freedom tv news

Freedom TV

ಯತ್ನಾಳ್ ಉಚ್ಚಾಟನೆ; ಬೆಂಬಲಿಗರ ರಾಜೀನಾಮೆ ಪರ್ವ

ವಿಜಯಪುರ: ಸತತವಾಗಿ ಪಕ್ಷದ ವಿರುದ್ಧ ಹೇಳಿಕೆ ನೀಡಿ ಸದ್ಯ ಬಿಜೆಪಿ ಪಕ್ಷದಿಂದ ಉಚ್ಚಾಟಿತರಾದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಬೆಂಬಲಿಗರಿಂದ ರಾಜಿನಾಮೆ ಪರ್ವ ಶುರುವಾಗಿದೆ.…

Read More »
ರಾಜಕೀಯ

ಹೆಚ್​ಡಿಕೆ – ಸತೀಶ್ ಜಾರಕಿಹೊಳಿ ದಿಲ್ಲಿ ಮೀಟಿಂಗ್ ಸೀಕ್ರೆಟ್ ಬಿಚ್ಚಿಟ್ಟ ಜಿಟಿಡಿ

ಮೈಸೂರು: ಸಚಿವ ಸತೀಶ್ ಜಾರಕಿಹೊಳಿ ಅವರು ಮುಂದೆ ಮುಖ್ಯಮಂತ್ರಿಯಾಗುವ ಉದ್ದೇಶದಿಂದ ಕೇಂದ್ರ ಸಚಿವ ಎಚ್​.ಡಿ.ಕುಮಾರಸ್ವಾಮಿ ಭೇಟಿಯಾಗಿರು ಸಾಧ್ಯತೆ ಇದೆ ಎಂದು ಶಾಸಕ ಜಿ.ಟಿ.ದೇವೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

Read More »
ಜಿಲ್ಲೆ

ಡಿಕೆಶಿ ಸಂವಿಧಾನ ಹೇಳಿಕೆ..ಬಿಜೆಪಿ ಗರಂ

ಹುಬ್ಬಳ್ಳಿ: ಸಂವಿಧಾನ ಬದಲಾವಣೆ ಹೇಳಿಕೆ ನೀಡಿರುವ ಆರೋಪದಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ವಿರುದ್ಧ ಹುಬ್ಬಳ್ಳಿ ಬಿಜೆಪಿ ಘಟಕ ಬೀದಿಗಿಳಿದು ಪ್ರತಿಭಟನೆ ನಡೆಸಿತು. ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್​ನಲ್ಲಿ…

Read More »
ಜಿಲ್ಲೆ

ಬುರ್ಖಾ ಧರಿಸಿದ ಮಹಿಳೆ ಸತ್ರೆ ಸ್ವರ್ಗಕ್ಕೆ ಹೋಗ್ತಾರಂತೆ..!

ಚಾಮರಾಜನಗರ:  ಹುಡಾ ಶಾಲೆಯ ವಿಜ್ಞಾನ ವಸ್ತು ಪ್ರದರ್ಶನಾಲಯದಲ್ಲಿ ಬುರ್ಕಾ ವಿವಾದದ ವಿಡಿಯೋ ವೈರಲ್ ಆಗಿದೆ. ಬುರ್ಖಾ ಧರಿಸಿದ್ರೆ ಸತ್ತ ಮೇಲೆ ಶವಕ್ಕೆ ಏನೂ ಆಗಲ್ಲ. ತುಂಡು ಉಡುಗೆ…

Read More »
ಜಿಲ್ಲೆ

ಕರೆಂಟ್​ ಕೈ ಕೊಟ್ರೇ… ನಿಲ್ಲುತ್ತೆ ಉಸಿರು

ಕಲಬುರಗಿ:  ಜಿಮ್ಸ್ ಆಸ್ಪತ್ರೆಯ ಮತ್ತೊಂದು ಕರ್ಮಕಾಂಡ ಬಟಾ ಬಯಲಾಗಿದೆ. ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಆಕ್ಸಿಜನ್‌ ಗಾಗಿ ರೋಗಿಗಳ ಪರದಾಡುವಂತಾಗಿದೆ. ಆಸ್ಪತ್ರೆಯ ಶಸ್ತ್ರ ಚಿಕಿತ್ಸೆ ನಂತರದ ವಾರ್ಡ್​ನ ಐಸಿಯುನಲ್ಲಿ ವಿದ್ಯುತ್…

Read More »
ಜಿಲ್ಲೆ

ಧಾರವಾಡ ವಿವಿಯಲ್ಲಿ ಅತಿಥಿ ಉಪನ್ಯಾಸಕರ ಪ್ರೊಟೆಸ್ಟ್

ಧಾರವಾಡ: ಪರಿಷ್ಕೃತ ವೇತನ ಜಾರಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ಅತಿಥಿ ಉಪನ್ಯಾಸಕರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಅನಿರ್ಧಿಷ್ಟಾವಧಿ ಧರಣಿ ಮಾಡಿ ತಮ್ಮ ಆಕ್ರೋಶ ಹೊರಹಾಕಿದರು. ಕರ್ನಾಟಕ…

Read More »
ರಾಜ್ಯ

ಹಾಲಿನ ದರ ಏರಿಕೆಗೆ ಸಿಎಂ ಗ್ರೀನ್ ಸಿಗ್ನಲ್?

ಬೆಂಗಳೂರು: ರಾಜ್ಯದ ಜನಕ್ಕೆ ಬಸ್, ಮೆಟ್ರೋ ದರ ಏರಿಕೆಯ ಬಳಿಕ ಮತ್ತೊಂದು ಬಿಗ್ ಶಾಕ್ ಕಾದಿದೆ. ಹಾಲಿನ ದರ ಏರಿಕೆ ಸಂಬಂಧ ಇಂದು ಸಿಎಂ ಸಿದ್ದಾರಾಮಯ್ಯ ಅವರ…

Read More »
ರಾಜಕೀಯ

ಹನಿಟ್ರ್ಯಾಪ್ ಕೇಸ್​ಗೆ ಬಿಗ್ ಟ್ವಿಸ್ಟ್; ಸುಪ್ರೀಂಗೆ PIL ಸಲ್ಲಿಕೆ

ಬೆಂಗಳೂರು: ಇತ್ತಿಚಿಗೆ ವಿಧಾನಸಭೆ ಅಧಿವೇಶನದಲ್ಲಿ ಸಚಿವ ಕೆ.ಎನ್.ರಾಜಣ್ಣ ತಮ್ಮ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂದು ಆರೋಪಿಸಿದ್ದರು. ಸಚಿವರ ಹೇಳಿಕೆ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ…

Read More »
ಜಿಲ್ಲೆ

ಯಲ್ಲಮ್ಮ ಗುಡ್ಡಕ್ಕೆ ಸಚಿವ ದಿನೇಶ್ ಗುಂಡೂರಾವ್ ಭೇಟಿ

ಬೆಳಗಾವಿ: ಶ್ರೀಕ್ಷೇತ್ರ ಯಲ್ಲಮ್ಮನಗುಡ್ಡಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ ಗುಂಡೂರಾವ್ ಭೇಟಿ ನೀಡಿ, ಶ್ರೀರೇಣುಕಾ ಯಲ್ಲಮ್ಮ ದೇವಿಯ ದರ್ಶನ ಆಶೀರ್ವಾದ ಪಡೆದುಕೊಂಡರು. ದೇವಸ್ಥಾನ…

Read More »
ಜಿಲ್ಲೆ

ಈ-ಸ್ವತ್ತಿಗಾಗಿ ಬಡಿದಾಟ; ಪಂಚಾಯ್ತಿ ಮುಂದೆ ಅಜ್ಜಿ ಧರಣಿ

ವಿಜಯನಗರ: ರಾಜ್ಯದಲ್ಲಿ ಸದ್ಯ ಈ ಸ್ವತ್ತು ಕ್ರಾಂತಿ ಜೋರಾಗಿದೆ. ಆದ್ರೆ, ಇಲ್ಲೊಬ್ಬ 80ರ ಅಜ್ಜಿಗೆ 40 ವರ್ಷಗಳಿಂದ ಈ ಸ್ವತ್ತು ಕೊಡದೆ ಗ್ರಾಮ ಪಂಚಾಯ್ತಿ ಅಧಿಕಾರಿಗಳು ಕಾಡುತ್ತಿದ್ದಾರೆ.…

Read More »
ರಾಜಕೀಯ

ಬಿಜೆಪಿ ಶಾಸಕರ ಅಮಾನತಿಗೆ ವಿಜಯೇಂದ್ರ ಗರಂ

ಕಲಬುರಗಿ: ಸ್ಪೀಕರ್ ಯು.ಟಿ.ಖಾದರ್ ಅವರು 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದಾರೆ, ಇನ್ನು ಈ ವಿಚಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಕಲಬುರಗಿಯಲ್ಲಿ…

Read More »
ರಾಜಕೀಯ

‘ಹೈ’ ಅಂಗಳದಲ್ಲಿ ಹನಿ ಕಹಾನಿ; ಸಿದ್ದು ಖರ್ಗೆ ಗಂಭೀರ ಚರ್ಚೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸದ್ಯ ಹನಿಟ್ರ್ಯಾಪ್ ವಿಚಾರ ದೊಡ್ಡ ಸದ್ದು ಮಾಡುತ್ತಿದೆ. ವಿಧಾನಸಭೆ ಅಧಿವೇಶನದಲ್ಲಿ ಸಚಿವ ರಾಜಣ್ಣ ಸ್ಪೋಟಕ ಹೇಳಿಕೆ ಕೊಟ್ಟ ಬಳಿಕ ಕಾಂಗ್ರೆಸ್​ ಹೈಕಮಾಂಡ್​ನಲ್ಲಿ ಮಹತ್ವದ…

Read More »
ಕ್ರಿಕೆಟ್

ಇಂದಿನಿಂದ ಐಪಿಎಲ್​ ಆರ್ಭಟ ಶುರು

ದೆಹಲಿ: ಕ್ರಿಕಟ್ ಅಭಿಮಾನಿಗಳು ಕಾತುರದಿಂದ ಕಾಯ್ತಿದ್ದ ಐಪಿಎಲ್ 2025 ಇಂದಿನಿಂದ ಆರಂಭವಾಗಲಿದೆ. ಈಡನ್ ಗಾರ್ಡ್​ನ್​ನಲ್ಲಿ ಆರ್​ಸಿಬಿ ಮತ್ತು ಕೆಕೆಆರ್​ ತಂಡಗಳು ಮುಖಾಮುಖಿಯಾಗಲಿವೆ. ಈ ನಡುವೆ ಇದೀಗ ಈಡನ್…

Read More »
ರಾಜ್ಯ

ನಿಪ್ಪಾಣಿಯಲ್ಲಿ ಶುಗರ್​ ಫ್ಯಾಕ್ಟರಿಗೆ ಬೆಂಕಿ

ಬೆಳಗಾವಿ: ಜಿಲ್ಲೆಯ ನಿಪ್ಪಾಣಿಯ ಹೊರವಲಯದಲ್ಲಿರುವ ಹಾಲಸಿದ್ದನಾಥ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಬಾಯ್ಲರ್‌ನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ ಕ್ಷಣಾರ್ಧದಲ್ಲಿ ಕಾರ್ಖಾನೆಗೆ ವ್ಯಾಪಕವಾಗಿ ಹರಡಿದೆ‌. ಬೆಂಕಿಯಿಂದ…

Read More »
ಜಿಲ್ಲೆ

ಹನಿಟ್ರ್ಯಾಪ್; ವಿಪಕ್ಷಗಳ ಪ್ರಚೋದನೆಗೆ ಯಾರೂ ಒಳಗಾಗಬಾರದು – ಮೊಯ್ಲಿ

ಹುಬ್ಬಳ್ಳಿ: ಹನಿಟ್ರ್ಯಾಪ್ ಕುರಿತು ಚರ್ಚೆ ವಿಚಾರ ಹೊಸದೇನಲ್ಲ. ವಿರೋಧ ಪಕ್ಷದವರು ಇಂತಹ ವಿಷಯಗಳನ್ನೇ ಹುಡುಕುತ್ತಿರುತ್ತಾರೆ. ಅವರ ಪ್ರಚೋದನೆಗೆ ಯಾರೂ ಒಳಗಾಗಬಾರದು ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ…

Read More »
ರಾಜ್ಯ

ರಸ್ತೆ ಪಕ್ಕ ನಿಂತಿದ್ದ ಲಾರಿ ಚಕ್ರ ಕದ್ದು ಬಿಟ್ಟರು ಖದೀಮರು

ಧಾರವಾಡ: ರಸ್ತೆ ಪಕ್ಕ ಲಾರಿ ನಿಲ್ಲಿಸಿ ಚಾಲಕ ಮಲಗಿಕೊಂಡ ವೇಳೆ, ಖದೀಮರು ಆ ಲಾರಿಯ ಏಳು ಚಕ್ರಗಳನ್ನೇ ಬಿಚ್ಚಿಕೊಂಡು ಪರಾರಿಯಾಗಿರುವ ಘಟನೆ ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ…

Read More »
ಜಿಲ್ಲೆ

ಶಾಸಕ ಪ್ರಭು ಚವ್ಹಾಣ್​ ಸಿಟಿ ರೌಂಡ್ಸ್​

ಬೀದರ್: ಔರಾದ್ ಶಾಸಕ ಪ್ರಭು ಚವ್ಹಾಣ್ ಔರಾದ್ ಪಟ್ಟಣದಲ್ಲಿ ರೌಂಡ್ಸ್ ಹಾಕಿ ಸಾರ್ವಜನಿಕರ ಸಮಸ್ಯೆ ಆಲಿಸಿದ್ದಾರೆ. ವಾರ್ಡ್‌ಗಳಲ್ಲಿ ಚರಂಡಿಗಳ ಸ್ವಚ್ಛತೆ, ರಸ್ತೆ ವ್ಯವಸ್ಥೆ, ಕುಡಿಯುವ ನೀರು ಪೂರೈಕೆಯ…

Read More »
ರಾಜ್ಯ

ಪೇಡಾನಗರಿಗೆ ತಟ್ಟಿಲ್ಲ ಬಂದ್ ಬಿಸಿ

ಧಾರವಾಡ: ಬೆಳಗಾವಿಯಲ್ಲಿ ಎಂಇಎಸ್ ಕಾರ್ಯಕರ್ತರ ಪುಂಡಾಟಿಕೆ ಖಂಡಿಸಿ, ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೀಡಿರುವ ಬಂದ್ ಕರೆಯ ಬಿಸಿ ಧಾರವಾಡಕ್ಕೆ ಸದ್ಯಕ್ಕೆ ತಟ್ಟಿಲ್ಲ. ಆದರೆ ಕರವೇ ಶಿವರಾಮೇಗೌಡ…

Read More »
ರಾಜ್ಯ

ಹುಬ್ಬಳ್ಳಿಯಲ್ಲಿ ಬಂದ್​ಗೆ ಬೆಂಬಲ ಇಲ್ಲ

ಹುಬ್ಬಳ್ಳಿ: ಬೆಳಗಾವಿಯಲ್ಲಿ ನಡೆದ ಬಸ್​ ಕಂಡಕ್ಟರ್ ಮೇಲಿನ ಹಲ್ಲೆ ಖಂಡಿಸಿ ಇಂದು ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಕನ್ನಡ ಪರ ಸಂಘಟನೆಗಳು ಕೊಟ್ಟಿರುವ ಬಂದ್​ಗೆ ಬಹುತೇಕ ಸಂಘ…

Read More »
ಜಿಲ್ಲೆ

42ರ ಅಂಕಲ್ ಲವ್ ಟಾರ್ಚರ್​ಗೆ 19ರ ಯುವತಿ ಸೂಸೈಡ್​

ಗದಗ: 42ರ ಅಂಕಲ್​ ಲವ್​ ಟಾರ್ಚರ್​ ಸಹಿಸಲಾಗದೇ 19 ವರ್ಷದ ಯುವತಿ ಸೂಸೈಡ್​ ಮಾಡಿಕೊಂಡಿರುವ ಘಟನೆ ನಗರದ ಬೆಟಗೇರಿ ಬಾಲಕಿಯರ ವೃತ್ತಪರ ಹಾಸ್ಟೇಲ್​ನಲ್ಲಿ ನಡೆದಿದೆ. ಮುಂಡರಗಿ ತಾಲೂಕಿನ…

Read More »
ಜಿಲ್ಲೆ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಪ್ರೊಟೆಸ್ಟ್

ಧಾರವಾಡ: ಮುಸ್ಲಿಂರಿಗೆ ಗುತ್ತಿಗೆಯಲ್ಲಿ ಶೇ. 4ರಷ್ಟು ಮೀಸಲಾತಿ ನೀಡಿರುವ ರಾಜ್ಯ ಕಾಂಗ್ರೆಸ್​ ಸರ್ಕಾರದ ನಡೆ ವಿರುದ್ಧ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಧಾರವಾಡದ ಕೋರ್ಟ್…

Read More »
ರಾಜ್ಯ

ತಲಕಾವೇರಿಗೆ ಡಿಸಿಎಂ ಡಿಕೆಶಿ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಕೊಡಗು: ಬೃಹತ್ ಜಲ ಸಂರಕ್ಷಣಾ ಅಭಿಯಾನದ ಪ್ರಯುಕ್ತ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಮಂಡಲ ತಲಕಾವೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಶ್ರೀ ಭಗಂಡೇಶ್ವರ ದೇಗುಲ ಹಾಗೂ…

Read More »
ರಾಜ್ಯ

ನಾಳೆ ಕರ್ನಾಟಕ ಬಂದ್​..! ಏನಿರುತ್ತೆ, ಏನಿರಲ್ಲ.. ಮಾಹಿತಿ ಇಲ್ಲಿದೆ

ಬೆಂಗಳೂರು: ಬೆಳಗಾವಿಯಲ್ಲಿ ಬಸ್​ ಕಂಡಕ್ಟರ್ ಮೇಲೆ ಎಂಇಎಸ್​ ಪುಂಡರ ಹಲ್ಲೆ ಖಂಡಿಸಿ ನಾಳೆ(ಮಾರ್ಚ್ 22) ಅಖಂಡ ಕರ್ನಾಟಕ ಬಂದ್​ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಇನ್ನು…

Read More »
ರಾಜ್ಯ

SSLC ವಿದ್ಯಾರ್ಥಿಗಳಿಗೆ ಭಾವನಾತ್ಮಕ ಬೆಂಬಲ ಮುಖ್ಯ; ಸ್ಪೀಕರ್ ಯು.ಟಿ.ಖಾದರ್

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ ಆರಂಭವಾಗಿದ್ದು, 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಈ ಸಂದರ್ಭದಲ್ಲಿ ಪೋಷಕರು ವಿದ್ಯಾರ್ಥಿಗಳಿಗೆ ಭಾವನಾತ್ಮಕ ಬೆಂಬಲ ನೀಡುವುದು ಮುಖ್ಯ…

Read More »
ರಾಜ್ಯ

ಇಂದು ಸ್ಯಾಂಕಿ ಕೆರೆಯಲ್ಲಿ ಕಾವೇರಿ ಆರತಿ

ಬೆಂಗಳೂರು: ಸದಾಶಿವ ನಗರದಲ್ಲಿರುವ ಸ್ಯಾಂಕಿ ಕೆರೆಯಲ್ಲಿ ಇಂದು ಗಂಗಾರಿತಿ ಮಾದರಿಯಲ್ಲೇ ಕಾವೇರಿ ಆರತಿಯನ್ನು ಆಯೋಜಿಸಲಾಗಿದೆ. ವಿಶ್ವ ಜಲ ದಿನದ ನಿಮಿತ್ತ ಕಾವೇರಿ ನದಿಗೆ ಗೌರವ ಸಲ್ಲಿಸುವ ಉದ್ದೇಶದಿಂದ…

Read More »
ರಾಜಕೀಯ

ರಾಜ್ಯದಲ್ಲಿ ‘ಹನಿ’ ಗದ್ದಲ; ಡಿಸಿಎಂ ಡಿಕೆಶಿ ಹೇಳಿದ್ದೇನು?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ವಿಚಾರ ಸಂಚಲನ ಸೃಷ್ಟಿಸಿದೆ. ಬಜೆಟ್ ಅಧಿವೇಶನದಲ್ಲಿಯೂ ಸಹ ಈ ವಿಷಯ ಪ್ರಸ್ತಾಪವಾಗಿದ್ದು, ಸರ್ಕಾರದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ವಿಚಾರಕ್ಕೆ…

Read More »
ರಾಜಕೀಯ

ವಿಧಾನಸಭೆಯಲ್ಲಿ ಭಾರಿ ಹೈಡ್ರಾಮ; ಸ್ಪೀಕರ್ ಮೇಲೆ ಕಾಗದ ಎಸೆತ

ಬೆಂಗಳೂರು: ವಿಧಾನಸಭೆಯಲ್ಲಿ ಭಾರಿ ಹೈಡ್ರಾಮಾ ನಡೆದಿದೆ. ಅಧಿವೇಶನದಲ್ಲಿ ಹನಿಟ್ರ್ಯಾಪ್ ಪ್ರಕರಣದ ಕುರಿತಂತೆ ಬಿಜೆಪಿ ಸದಸ್ಯರು ಪ್ರತಿಭಟನೆ ನಡೆಸಿದ್ದಾರೆ. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಹನಿಟ್ರ್ಯಾಪ್ ಪ್ರಕರಣ ತನಿಖೆ ಆಗಬೇಕೆಂದು…

Read More »
Top News

ಮತ್ತೆ ಆಶಾ ಕಾರ್ಯಕರ್ತೆಯರ ಸಮರ..!

ಗದಗ: ನಗರದ ಡಿಸಿ ಕಚೇರಿ ಮುಂದೆ ಹತ್ತು ಸಾವಿರ ರೂ. ಗೌರವಧನದ ಅಧಿಕೃತ ಆದೇಶ ನೀಡಬೇಕೆಂದು ಆಗ್ರಹಿಸಿ ಆಶಾ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ರು. ಬಳಿಕ ಜಿಲ್ಲಾಧಿಕಾರಿ ಮೂಲಕ…

Read More »
ಜಿಲ್ಲೆ

ಪರಿಹಾರ ಕೊಡ್ಲಿಲ್ಲ ಅಂತ ಬಸ್​​ ಸೀಜ್.!

ಶಿವಮೊಗ್ಗ: ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗೆ ಪರಿಹಾರ ನೀಡದ ಎನ್. ಡಬ್ಲ್ಯು. ಕೆ. ಎಸ್​. ಆರ್.ಟಿ.ಸಿ. ಬಸ್ಸನ್ನು ನ್ಯಾಯಾಲಯದ ಆದೇಶದಂತೆ ಜಪ್ತಿ ಮಾಡಿರುವ ಘಟನೆ ಜಿಲ್ಲೆಯ ಸಾಗರ ಪಟ್ಟಣದಲ್ಲಿ…

Read More »
#Exclusive News

ಸುನಿತಾ ವಿಲಿಯಮ್ಸ್​ಗೆ ಪ್ರಧಾನಿ ಭಾವುಕ ಪತ್ರ

ನವದೆಹಲಿ: ಬರೋಬ್ಬರಿ 9 ತಿಂಗಳ ಬಳಿಕ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಹಾಗೂ ಬಚ್ ವಿಲ್ಮೋರ್ ಭೂಮಿಗೆ ವಾಪಸಾಗುತ್ತಿದ್ದಾರೆ. ಭಾರತೀಯ ಕಾಲಮಾನದ ಪ್ರಕಾರ ಬುಧವಾರ ಬೆಳಗಿನ ಜಾವ ಸುನಿತಾ…

Read More »
Top News

ಶಿವಣ್ಣ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಯಶ್ ದಂಪತಿ..!

ಬೆಂಗಳೂರು:  ನಟ ಶಿವರಾಜ್ ಕುಮಾರ್ ನಿವಾಸಕ್ಕೆ ಯಶ್ ಹಾಗೂ ರಾಧಿಕಾ ಪಂಡಿತ್ ಭೇಟಿ ನೀಡಿ ಶಿವಣ್ಣನ ಆರೋಗ್ಯ ವಿಚಾರಿಸಿದ್ದಾರೆ. ಇತ್ತಿಚೆಗೆ ಶಿವರಾಜ್ ಕುಮಾರ್ ಅವರು ಅನಾರೋಗ್ಯ ಸಮಸ್ಯೆಯಿಂದ…

Read More »
Top News

ಶೀಘ್ರದಲ್ಲೇ ಗೃಹಲಕ್ಷ್ಮಿಯರ ಖಾತೆಗೆ ಹಣ; ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಹಣ ಬಿಡುಗಡೆಯಾಗಿಲ್ಲ ಎಂಬ ಮಾತು ಕೇಳಿಬಂದಿದ್ದವು. ಈ ಕುರಿತು ಸಿಎಂ ಸಿದ್ದರಾಮಯ್ಯ ಅವರು ಇಂದು ಸ್ಪಷ್ಟನೆ ನೀಡಿದ್ದಾರೆ. ಎಲ್ಲಾ ಗ್ಯಾರಂಟಿ…

Read More »
ಜಿಲ್ಲೆ

ಫ್ರೀಡಂ ಟಿವಿ ಇಂಪ್ಯಾಕ್ಟ್; ವರದಿ ಬೆನ್ನಲ್ಲೇ ಫೀಲ್ಡಿಗಿಳಿದ ಸಾರಿಗೆ ಅಧಿಕಾರಿಗಳು

ಯಾದಗಿರಿ:  ಫ್ರೀಡಂ ಟಿವಿ ವರದಿಯ ಬೆನ್ನಲ್ಲೇ ಯಾದಗಿರಿ ಜಿಲ್ಲೆಯ ವಡಗೇರಾ  ತಾಲ್ಲೂಕು ಕೇಂದ್ರದಲ್ಲಿರುವ ಬಸ್ ನಿಲ್ದಾಣಕ್ಕೆ ಸಾರಿಗೆ ಅಧಿಕಾರಿಗಳು ಭೇಟಿ ನೀಡಿ ಮೂಲಭೂತ ಸೌಕರ್ಯ ಒದಗಿಸುವ ಭರವಸೆ…

Read More »
Top News

ರಂಗಪಂಚಮಿ; ಪರಸ್ಪರ ಬಣ್ಣ ಎರಚಿ ಕುಣಿದು ಕುಪ್ಪಳಿಸಿದ ಹುಬ್ಬಳ್ಳಿ ಮಂದಿ

ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ರಂಗ ಪಂಚಮಿ ಹಿನ್ನಲೇ ಪರಸ್ಪರ ಬಣ್ಣ ಎರಚಿ ಬಣ್ಣದ ಹಬ್ಬವನ್ನು ಅದ್ದೂರಿಯಾಗಿ ಆಚರಿಸಿದ್ದಾರೆ. ಅವಳಿನಗರದಲ್ಲಿ ಈ ಹಿಂದಿನಿಂದಲೂ ಆರು ದಿನಗಳ ಕಾಲ ಆಚರಣೆ…

Read More »
Top News

ಹಿಟ್ ಆ್ಯಂಡ್ ರನ್ ಕೇಸ್; ಲಾರಿ ಚಾಲಕ ವಶಕ್ಕೆ

ಧಾರವಾಡ: ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಚಾಲಕನಿಗೆ ಆ್ಯಕ್ಸಿಡೆಂಟ್ ಮಾಡಿ ಪರಾರಿಯಾಗುತ್ತಿದ್ದ ಲಾರಿಯನ್ನು ಸಿನಿಮೀಯ ರೀತಿಯಲ್ಲಿ ಚೇಸ್ ಮಾಡಿ ವಶಕ್ಕೆ ಪಡೆಯುವಲ್ಲಿ ಧಾರವಾಡ ಸಂಚಾರಿ ಠಾಣೆ ಪೋಲಿಸರು…

Read More »
Top News

ಬೇವಿನ ಮರಕ್ಕೆ ಕಾರು ಭೀಕರ ಡಿಕ್ಕಿ; ವಿಜಯಪುರದಲ್ಲಿ ಮೂವರು ಸಾವು, ಓರ್ವ ಗಂಭೀರ

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ. ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ಈ ಘಟನೆ ನಡೆದಿದೆ.…

Read More »
ರಾಜ್ಯ

ಕಲಬುರಗಿ ಪೊಲೀಸರ ಭರ್ಜರಿ ಬೇಟೆ ; 17.49 ಲಕ್ಷ ಮೌಲ್ಯದ ಮೊಬೈಲ್‌ಗಳು ವಶಕ್ಕೆ

ಕಲಬುರಗಿ: ಜಿಲ್ಲಾ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. CERI ಪೋರ್ಟಲ್‌ನಲ್ಲಿ 128 ಮೊಬೈಲ್‌ಗಳನ್ನು ಪತ್ತೆ ಮಾಡಿದ್ದಾರೆ. 2024ರ ಸೆಪ್ಟೆಂಬರ್‌ನಿಂದ 2025ರ ಫೆಬ್ರವರಿ-2025ರ ಅವಧಿಯಲ್ಲಿ ದಾಖಲಾದ ದೂರುಗಳನ್ನು ಆಧರಿಸಿ ತನಿಖೆಗಿಳಿದ…

Read More »
ರಾಜ್ಯ

ಮಾರ್ಚ್ 23ಕ್ಕೆ ಕೆಂಪೇಗೌಡ ಒಕ್ಕಲಿಗರ ಸಂಘ ಉದ್ಘಾಟನಾ ಮಹೋತ್ಸವ

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಬೂರಗಮಾಕಲಹಳ್ಳಿಯ ಶ್ರೀ ಸೀತಾರಾಮ ಕಲ್ಯಾಣ ಮಂಟಪದಲ್ಲಿ  ಕರ್ನಾಟಕ ಕೆಂಪೇಗೌಡ ಒಕ್ಕಲಿಗರ ಸಂಘ ಉದ್ಘಾಟನಾ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಇದೇ 23ರಂದು ಸಮಾರಂಭ…

Read More »
ವಾಣಿಜ್ಯ

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿರುದ್ಧ ಸಿಡಿದೆದ್ದ ಗುತ್ತಿಗೆದಾರರು..

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಅಧಿಕಾರಿಗಳ‌ ನಡೆಯ ವಿರುದ್ಧ ಗುತ್ತಿಗೆದಾರರು ಅಸಮಧಾನಗೊಂಡಿದ್ದಾರೆ. ಮಾಡಿಸಿದ ಕೆಲಸಗಳಿಗೆ ಬಿಲ್ ಮಾಡಿಸದೆ ಕಾಯಿಸಲಾಗುತ್ತಿದೆ. ಎಷ್ಟು ಬಾರಿ ಕೇಳಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಈವರೆಗೂ…

Read More »
Top News

ಗ್ಯಾರಂಟಿ ಯೋಜನೆಗಳನ್ನು ಜನ ಒಪ್ಪಿಕೊಂಡಿದ್ದಕ್ಕೆ, ಉಪಚುನಾವಣೆಯಲ್ಲಿ ನಾವು ಗೆದ್ದಿದ್ದು; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭಾ ಅಧಿವೇಶನಲ್ಲಿ ಸಿಎಂ ಸಿದ್ದರಾಮಯ್ಯ ಅವರು, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು. ಲೋಕಸಭಾ ಚುನಾವಣೆಯ ಬಳಿಕ ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿಬಿಡುತ್ತದೆ, ಅಭಿವೃದ್ಧಿ…

Read More »
ರಾಜ್ಯ

ಹಳದಿ ಕಲ್ಲಂಗಡಿ ಸವಿದು ಖುಷಿಪಟ್ಟ ಧಾರವಾಡ ಜಿಲ್ಲಾಧಿಕಾರಿ..

ಧಾರವಾಡ: ಸಾಮಾನ್ಯವಾಗಿ ನೀವು ಕೆಂಪು ಬಣ್ಣದ ಕಲ್ಲಂಗಡಿ ನೋಡಿಯೇ ಇರುತ್ತೇರಿ. ಆದರೆ, ಧಾರವಾಡದಲ್ಲೊಬ್ಬ ರೈತ ಹಳದಿ ಬಣ್ಣದ  ಕಲ್ಲಂಗಡಿ ಹಣ್ಣು ಬೆಳೆದು ಎಲ್ಲರ ಗಮನ ಸೆಳೆದಿದ್ದಾರೆ. ಧಾರವಾಡ…

Read More »
Top News

ಜಗ್ಗೇಶ್ ಹುಟ್ಟುಹಬ್ಬ ಸಂಭ್ರಮ; ಪ್ರಧಾನಿ ಮೋದಿಯಿಂದ ಶುಭ ಹಾರೈಕೆ

ಬೆಂಗಳೂರು: ನವರಸನಾಯಕ ಜಗ್ಗೇಶ್ ಅವರು ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿದ್ದು, ಚಿತ್ರರಂಗದ ಗಣ್ಯರು ಸೇರಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಜಗ್ಗೇಶ್ ಅವರಿಗೆ ಶುಭಾಶಯ ಕೋರಿದ್ದಾರೆ. ಇನ್ನು ಪ್ರಧಾನಿ…

Read More »
ರಾಜ್ಯ

ಈಜಲು ಹೋಗಿದ್ದ ಇಬ್ಬರು ಯುವಕರು ಮೃತ

ಬೀದರ್: ತೋಟದ ಭಾವಿಯಲ್ಲಿ ಗೆಳೆಯರೊಟ್ಟಿಗೆ ಈಜಲು ಹೋದ ಯುವಕರಿಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ಚಿಟಗುಪ್ಪ ತಾಲೂಕಿನ ವಿಠಲಪುರ ಗ್ರಾಮದಲ್ಲಿ ಶನಿವಾರ ನಡೆದಿದೆ. ವಿಠಲಪುರ ಗ್ರಾಮದ ಪ್ರಶಾಂತ (22)…

Read More »
Top News

ಪ್ರತಿಷ್ಠಿತ ಕಂಪನಿಯಲ್ಲಿ ದೇಶದ್ರೋಹ ಕೃತ್ಯ; ಪಾಕ್ ಪರ ಬರಹ ಪತ್ತೆ

ರಾಮನಗರ: ಟೊಯೋಟಾ ಬೊಶೊಕು ಆಟೋಮೇಟಿವ್ ಇಂಡಿಯಾ ಕಂಪನಿಯಲ್ಲಿ ಯಾರೋ ಕಿಡಿಗೇಡಿಗಳು ದೇಶದ್ರೋಹದ ಕೃತ್ಯ ಎಸಗಿದ್ದಾರೆ. ಬಿಡದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ” ಪಾಕಿಸ್ತಾನಕಿ…

Read More »
ಕ್ರೈಂ ಸ್ಟೋರಿ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಬರ್ಬರ ಕೊ*ಲೆ..!

ಕಲಬುರಗಿ: ಯುಬಕನೊಬ್ಬನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ತೆಗೈದ ಘಟನೆ ಕಲಬುರಗಿ ನಗರದ ರಾಜಾಪುರ ಬಡಾವಣೆಯ ಹೊಟೇಲ್ ಮುಂಭಾಗದಲ್ಲಿ ತಡರಾತ್ರಿ ನಡೆದಿದೆ. ರೇವಣಸಿದ್ದಪ್ಪ ಪಾಳೆಕಾರ್…

Read More »
Top News

ರೆಬಲ್ ಸ್ಟಾರ್ ಮೊಮ್ಮಗನ ಹೆಸರು, ರಾಣಾ ಅಮರ್ ಅಂಬರೀಶ್

ಬೆಂಗಳೂರು: ರೆಬೆಲ್ ಸ್ಟಾರ್ ಅಂಬರೀಶ್ ಮೊಮ್ಮಗನ ನಾಮಕರಣ ಶಾಸ್ತ್ರ ಇಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಅದ್ಧೂರಿಯಾಗಿ ನಡೆಯಿತು. ಅಭಿಷೇಕ್ ಅಂಬರೀಶ್ ಅವರು ತಮ್ಮ ಮಗನಿಗೆ ಅಪ್ಪನ‌ ಹೆಸರಿಟ್ಟಿದ್ದಾರೆ.…

Read More »
ರಾಜ್ಯ

ಬೆಂಗಳೂರಿನಲ್ಲಿ ಇನ್ಮುಂದೆ ಕಸಕ್ಕೂ ಸೇವಾ ಶುಲ್ಕ ಕಡ್ಡಾಯ

ಬಸ್ ದರ, ಮೆಟ್ರೋ ದರ, ಏರಿಕೆಯಿಂದ ಬೇಸತ್ತಿರುವ ಬೆಂಗಳೂರಿಗರಿಗೆ ಈಗ ಮತ್ತೊಂದು ಶಾಕ್. ಮನೆಮನೆಯಿಂದ ಸಂಗ್ರಹಿಸುವ ತ್ಯಾಜ್ಯಕ್ಕೆ ಏಪ್ರಿಲ್ 1ರಿಂದ ಸೇವಾ ಶುಲ್ಕ ವಿಧಿಸಲು ಸರ್ಕಾರ ಮುಂದಾಗಿದೆ.…

Read More »
ದೇಶ/ವಿದೇಶ

ತುಮಕೂರಿಗೆ ಮಟ್ರೋ ರೈಲು ಶೀಘ್ರದಲ್ಲೇ ಪ್ರಾರಂಭ; ಕೇಂದ್ರ ಸಚಿವ ವಿ. ಸೋಮಣ್ಣ

ತುಮಕೂರು: ತುಮಕೂರು ಮೆಟ್ರೋಗೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಅದಕ್ಕೇನು ಮಾಡ್ಬೇಕೋ ಮಾಡ್ತಿದ್ದೀವಿ ಅಂತಾ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದವರ ಜೊತೆ…

Read More »
ಕ್ರೈಂ ಸ್ಟೋರಿ

ಬಂಧನದ ವೇಳೆ ಹಲ್ಲೆಗೆ ಯತ್ನ: ಇಬ್ಬರು ಆರೋಪಿಗಳ ಕಾಲಿಗೆ ಗುಂಡೇಟು, ಪೊಲೀಸರಿಗೂ ಗಾಯ

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮನೆ ಬಳಿ ದರೋಡೆ ಮಾಡಿದ್ದ ಇಬ್ಬರು ಕಳ್ಳರ ಕಾಲಿಗೆ ಪೊಲೀಸರು ಗುಂಡೇಟು ಹೊಡೆದು ಬಂಧಿಸಿದ್ದಾರೆ. ಅಂತಾರಾಜ್ಯ ಕಳ್ಳರಾದ ಇರ್ಷಾದ್…

Read More »
ರಾಜಕೀಯ

ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ಸ್ಥಗಿತವಾಗಲ್ಲ; ಸಚಿವ ಶರಣ್ ಪ್ರಕಾಶ್ ಪಾಟೀಲ್

ಕಲಬುರಗಿ: ನಾವು ನೀಡಿರುವ ಐದು ಗ್ಯಾರಂಟಿ ಯೋಜನೆಗಳು  ಯಾವುದೇ ಕಾರಣಕ್ಕೂ ಸ್ಥಗಿತವಾಗುವುದಿಲ್ಲ ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಹೇಳಿದ್ದಾರೆ. ಕಲಬುರಗಿಯಲ್ಲಿ ಈ ಕುರಿತು ಮಾತನಾಡಿದ ಅವರು, ವಿಪಕ್ಷಗಳು…

Read More »
ರಾಜಕೀಯ

ಬೆಂಗಳೂರು ಕಸದ ಮಾಫಿಯಾ ಹಿಂದಿರುವ ಡಾನ್ ಯಾರು? ಎಎಪಿ ಪ್ರಶ್ನೆ

ಬೆಂಗಳೂರು: ಬೆಂಗಳೂರಿನ ಕಸದ ವಿಲೇವಾರಿ ಬಿಗಡಾಯಿಸಿರುವ ಬಗ್ಗೆ ನಿನ್ನೆ ವಿಧಾನ ಪರಿಷತ್ತಿನಲ್ಲಿ ಮಾತನಾಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  “ಕಸ ವಿಲೇವಾರಿ ದೊಡ್ಡ…

Read More »
Top News

ಸುನಿತಾ ಮಿಲಿಯಮ್ಸ್ ಶೀಘ್ರ ಭೂಮಿಗೆ ವಾಪಾಸ್..!

ನವದೆಹಲಿ: ಕಳೆದ ಒಂಬತ್ತು ತಿಂಗಳಿನಿಂದ ಇಂಟರ್​ ನ್ಯಾಷನಲ್ ಸ್ಪೇಸ್ ಸ್ಟೇಷನ್​ನಲ್ಲಿ ಸಿಲುಕಿಕೊಂಡಿರುವ ಗಗನಯಾನಿಗಳಾದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲೋರ್ ಭೂಮಿಗೆ ವಾಪಸಾಗಲು ಅನೂಕೂಲವಾಗುವಂತೆ ಸ್ಪೇಸ್‌ಎಕ್ಸ್‌ನ ಫಾಲ್ಕನ್‌…

Read More »
Top News

ಕರ್ನಾಟಕ ಮುಕುಟಕ್ಕೆ ಚಿನ್ನದ ಗರಿಮೆ..!

ಬೆಂಗಳೂರು: ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ 2024ನೇ ಸಾಲಿನ “ರಾಷ್ಟ್ರೀಯ ಇ-ಆಡಳಿತ ಪ್ರಶಸ್ತಿ” ಲಭಿಸಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿ…

Read More »
Top News

ರಾಜ್ಯದ 9 ವಿವಿಗಳನ್ನು ಮುಚ್ಚುವ ತೀರ್ಮಾನ ಮಾಡಿಲ್ಲ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ತೀರ್ಮಾನವಾಗಿಲ್ಲ. ಸಂಪುಟ ಉಪ ಸಮಿತಿಯ ವರದಿಯೇ ಇನ್ನೂ ಬಂದಿಲ್ಲ. ವರದಿ ಬರುವ ಮುಂಚೆಯೇ ಬಿಜೆಪಿ ಯಾಕಿಷ್ಟು ಆತಂಕ ವ್ಯಕ್ತಪಡಿಸುತ್ತಿದೆ…

Read More »
Top News

ಕರಾವಳಿಯಲ್ಲಿ ಟೆಂಪಲ್ ಟೂರಿಸಂ ಅಭಿವೃದ್ದಿಪಡಿಸಿ; ಸರ್ಕಾರಕ್ಕೆ ಶಾಸಕ ಸುನೀಲ್ ಕುಮಾರ್ ಮನವಿ

ಬೆಂಗಳೂರು: ಕರಾವಳಿಯಲ್ಲಿ ಟೆಂಪಲ್ ಟೂರಿಸಂ ಅಭಿವೃದ್ದಿಪಡಿಸಿ, ಅದಕ್ಕಾಗಿ ಬೇಕಾದ ಮೂಲಭೂತ ಸೌಕರ್ಯಗಳನ್ನು ನೀಡಬೇಕೆಂದು ಕಾರ್ಕಾಳ ಶಾಸಕ ಸುನೀಲ್ ಕುಮಾರ್ ಮನವಿ ಮಾಡಿದ್ದಾರೆ. ಈ ಕುರಿತು ವಿಧಾನಸಭಾ ಸದನದಲ್ಲಿ…

Read More »
ರಾಜಕೀಯ

ಪೋಕ್ಸೋ ಕೇಸ್; ಮಾಜಿ ಸಿಎಂ ಯುಡಿಯೂರಪ್ಪಗೆ ರಿಲೀಫ್

ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಸಂಬಂದಿಸಿದಂತೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ ನೀಡಿದೆ. ನ್ಯಾಯಮೂರ್ತಿ ಪ್ರದೀಪ್‌ ಸಿಂಗ್‌…

Read More »
ರಾಜಕೀಯ

ಕಾಂಗ್ರೆಸ್ ಸರ್ಕಾರದ ವಿರುದ್ಧ 60% ಕಮಿಷನ್ ಆರೋಪ ಮಾಡಿದ ಬಿಜೆಪಿ

ಬಿಜೆಪಿ ಸರ್ಕಾರ ಅವಧಿಯ 40% ಕಮಿಷನ್ ಆರೋಪದ ಬಗ್ಗೆ ನ್ಯಾ.ನಾಗಮೋಹನ್ ದಾಸ್ ವರದಿ ಕೊಟ್ಟ ಬೆನ್ನಲ್ಲೇ ರಾಜಕೀಯ ಆರೋಪ ಪ್ರತ್ಯಾರೋಪ ಜೋರಾಗ್ತಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ…

Read More »
ರಾಜ್ಯ

ಹುಟ್ಟೂರಿನ ಜಾತ್ರಾ ಮಹೋತ್ಸವದಲ್ಲಿ ನಟ ಅರ್ಜುನ್ ಸರ್ಜಾ & ಧ್ರುವ ಸರ್ಜಾ ಭಾಗಿ

ನಟ ಸರ್ಜುನ್ ಸರ್ಜಾ ಹಾಗೂ ಧ್ರುವ ಸರ್ಜಾ ಅವರು ಹುಟ್ಟೂರಿನ ಅಹೋಬಲ ನರಸಿಂಹ ದೇವಸ್ಥಾನದ ರಥೋತ್ಸವದಲ್ಲಿ ಭಾಗಿಯಾಗಿ ತೇರು ಎಳೆದಿದ್ದಾರೆ. ಇಂದು ತುಮಕೂರು ಜಿಲ್ಲೆಯ ಜಕ್ಕೇನಹಳ್ಳಿ ನಡೆದ…

Read More »
Top News

ತಿರುಮಲ ದೇವಸ್ಥಾನದಿಂದ ನಂದಿನಿ ತುಪ್ಪಕ್ಕೆ ಬಹು ಬೇಡಿಕೆ

ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಕೆಎಂಎಫ್​​ನ ನಂದಿನಿ ತುಪ್ಪಕ್ಕೆ ಮತ್ತೆ ಬೇಡಿಕೆ ಹೆಚ್ಚಾಗಿದೆ. ತಿರುಪತಿಯಲ್ಲಿ ಈ ಹಿಂದೆ ಬೇರೆ ತುಪ್ಪ ಬಳಸಿ ಲಡ್ಡು ಪ್ರಸಾದ ತಯಾರಿಸುತ್ತಿದ್ದರು. ಆದರೆ ಇದೀಗ…

Read More »
Top News

ವೀರಶೈವ ಲಿಂಗಾಯತ ಸಮಾವೇಶ ಮಾಡೇ ಮಾಡ್ತೇವೆ; ಎಂ.ಪಿ.ರೇಣುಕಾಚಾರ್ಯ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಲಿಂಗಾಯತ ಪ್ರಾಬಲ್ಯ ಸಾಧಿಸಲು ಎರಡು ಬಣಗಳ ನಡುವೆ ಪೈಪೋಟಿ ಏರ್ಪಟ್ಟಿದೆ. ಈ ಸಂಬಂಧ ಬಿಜೆಪಿ ಹೈಕಮಾಂಡ್ ಯತ್ನಾಳ್ ಮತ್ತು ವಿಜಯೇಂದ್ರ ಬಣಗಳಿಗೆ ಖಡಕ್…

Read More »
Top News

ನಟಿ ರನ್ಯಾ ರಾವ್ ಪ್ರಕರಣ; ರನ್ಯಾ ಮನೆ ಸೇರಿ ಹಲವೆಡೆ ED ದಾಳಿ

ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ದಿನದಿಂದ ದಿನಕ್ಕೆ ಟ್ವಿಸ್ಟ್ ಸಿಗ್ತಿದೆ. ಪ್ರಕರಣದಲ್ಲಿ ಸಚಿವರು ಭಾಗಿಯಾಗಿದ್ದಾರೆಂದು ತಿಳಿದುಬಂದಿತ್ತು. ಅಲ್ಲದೇ ಸ್ವಾಮೀಜಿಯೊಬ್ಬರು ಸಹ ಈ ಕೇಸ್​ನಲ್ಲಿ ಭಾಗಿಯಾಗಿದ್ದಾರೆ…

Read More »
Top News

ತಮಿಳುನಾಡು ಸಿಎಂ ಸ್ಟಾಲಿನ್ ಸಮರಕ್ಕೆ ಸಿದ್ದರಾಮಯ್ಯ ಸಾಥ್

ಬೆಂಗಳೂರು: ಕ್ಷೇತ್ರ ಪುನರ್​ ವಿಂಗಡನೆ ಸಂಬಂಧಿಸಿದಂತೆ ನಡೆಯಲಿರುವ ದಕ್ಷಿಣ ರಾಜ್ಯಗಳ ಸಭೆಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಆಹ್ವಾನಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಈ ಕುರಿತು…

Read More »
Top News

ಫಾಲ್ಕನ್ ರಾಕೇಟ್​ನಲ್ಲಿ ತಾಂತ್ರಿಕ ಸಮಸ್ಯೆ; ಸುನಿತಾ ವಿಲಿಯಮ್ಸ್ ಭೂಮಿಗೆ ಬರೋದು ಮತ್ತೆ ವಿಳಂಬ

ದೆಹಲಿ: ರಾಕೆಟ್‌ನ ಲಾಂಚ್‌ಪ್ಯಾಡ್‌ನಲ್ಲಿ ಕೊನೆಯ ಕ್ಷಣದ ಟೆಕ್ನಿಕಲ್ ಸಮಸ್ಯೆಯಿಂದಾಗಿ ಸ್ಪೇಸ್‌ಎಕ್ಸ್ ಹಾರಾಟವನ್ನು ರದ್ದುಗೊಳಿಸಿದ್ದರಿಂದ ಸುನಿತಾ ವಿಲಿಯಮ್ಸ್ ಹಾಗೂ ಬುಚ್ ವಿಲೋರ್ ಭೂಮಿಗೆ ವಾಪಸ್ ಆಗುವುದು ವಿಳಂಬವಾಗಿದೆ. ಕಳೆದ…

Read More »
ರಾಜಕೀಯ

ಡಿಸಿಎಂ ಡಿಕೆಶಿಗೆ ಪಾಲನಹಳ್ಳಿ ಸ್ವಾಮೀಜಿಯಿಂದ ಬೆಳ್ಳಿ ಕಿರೀಟ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಗೆ ಪಾಲನಹಳ್ಳಿ ಮಠದ ಸ್ವಾಮೀಜಿ ಬೆಳ್ಳಿ ಕಿರೀಟ ಹಾಕಿದ್ದಾರೆ ಮಾಗಡಿ ತಾಲೂಕು ಸೋಲೂರಿನ ಶ್ರೀ ಶನೈಶ್ವರ ಕ್ಷೇತ್ರ ಪಾಲನಹಳ್ಳಿ ಮಠದ ಸಿದ್ದರಾಜು ಸ್ವಾಮೀಜಿಗಳು…

Read More »
Top News

ಪಂಚಮಸಾಲಿ ಮೀಸಲಾತಿ ಹೋರಾಟಕ್ಕೆ ಮತ್ತೆ ಮುನ್ನುಡಿ ಬರೆದ ಜಯಮೃತ್ಯುಂಜಯ ಶ್ರೀ

ಕಲಬುರಗಿ: ರಾಜ್ಯದಲ್ಲಿ ಪಂಚಮಸಾಲಿ ಮೀಸಲಾತಿಯ ಕೂಗು ಕೇಳಿ ಬಂದಿತ್ತು. ಈ ಸಂಬಂಧ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ರಾಜ್ಯದ ವಿವಿಧೆಡೆ ಹೋರಟವನ್ನು ಮಾಡಿದ್ದರು. ಚಳಿಗಾಲ ಅಧಿವೇಶನ…

Read More »
#Exclusive News

ಮಾರಿಷಸ್​ನ ಅತ್ಯುನ್ನತ ಗೌರವಕ್ಕೆ ಭಾಜನರಾದ ಪ್ರಧಾನಿ ಮೋದಿ

ಮಾರಿಷಸ್ ನ ಅತ್ಯುನ್ನತ ಗೌರವಕ್ಕೆ ಪ್ರಧಾನಿ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಮಾರಿಷಸ್ ದೇಶದ ಅತ್ಯುನ್ನತ ಗೌರವವಾದ ‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ…

Read More »
ರಾಜ್ಯ

ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ಲೋಕಾ ದಾಳಿ

ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಬುಧವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಶೋಧ ಕಾರ್ಯ ನಡೆಸಿದರು. ಭೂ ಒಡೆತನ ಯೋಜನೆಗಳಲ್ಲಿ…

Read More »
ಮನರಂಜನೆ

ಡೆವಿಲ್ ಚಿಕತ್ರಿಕರಣಕ್ಕೂ ಮೊದಲು ಚಾಮುಂಡೇಶ್ವರಿ ಆಶೀರ್ವಾದ ಪಡೆದ ದರ್ಶನ್

ನಟ ದರ್ಶನ್ ಬರೋಬ್ಬರಿ 8 ತಿಂಗಳ ಬಳಿಕ ಮತ್ತೆ ಬಣ್ಣ ಹಚ್ಚುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿದ್ದರು. ಈ ಹಿನ್ನಲೇ ಡೆವಿಲ್ ಚಿತ್ರದ ಚಿತ್ರಿಕರಣ…

Read More »
ರಾಜ್ಯ

ಬೆಂಗಳೂರಿಗರಿಗೆ ಮತ್ತೊಂದು ಶಾಕ್..! ಶೀಘ್ರದಲ್ಲೇ ಆಟೋ ದರ ಏರಿಕೆ?

ಬೆಂಗಳೂರಿನಲ್ಲಿ ಆಟೋ ಪ್ರಯಾಣ ದರ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಬೆಂಗಳೂರಿನ ಇನ್​ಫೆಂಟ್ರಿ ರಸ್ತೆಯಲ್ಲಿರುವ ಸಂಚಾರ ಪೂರ್ವ ವಿಭಾಗದ ಡಿಸಿಪಿ ಕಚೇರಿಯಲ್ಲಿ ಬುಧುವಾರ ನಡೆದ ಸಭೆಯಲ್ಲಿ ದರ…

Read More »
ರಾಜ್ಯ

ಮಾಜಿ ಸಂಸದೆ ಸುಮಲತಾ ಅಂಬರೀಷ್, ಅಭಿಷೇಕ್ ಸೇರಿ 6 ಜನರನ್ನ ಅನ್​ಫಾಲೋ ಮಾಡಿದ ದಾಸ

ನಟ ದರ್ಶನ್ ಬರೋಬ್ಬರಿ ಒಂಬತ್ತು ತಿಂಗಳ ಬಳಿಕ ಮತ್ತೆ ಬಣ್ಣ ಹಚ್ಚಲಿದ್ದಾರೆ.  ಈ ಮಧ್ಯೆ ದರ್ಶನ್ ತಮ್ಮ ಇನ್ಟಾಗ್ರಾಮ್ ಖಾತೆಯಿಂದ ಮಾಜಿ ಸಂಸದೆ ಸುಮಲತಾ ಅಂಬರೀಷ್ ಮತ್ತು…

Read More »
ರಾಜಕೀಯ

ಮುಡಾ ಕೇಸ್​ನಲ್ಲಿ ಸಿಎಂಗೆ ಮತ್ತೆ ಎದುರಾಗುತ್ತಾ ಸಂಕಷ್ಟ?

ಮೈಸೂರು: ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ ಅವರಿಗೆ ಲೋಕಾಯುಕ್ತ ತನಿಖೆಯಲ್ಲಿ ಕ್ಲೀನ್​ಚಿಟ್ ಸಿಕ್ಕಿತ್ತು. ಸದ್ಯ ಮುಡಾ ಕೇಸ್​ನಲ್ಲಿ ರಿಲೀಫ್ ಮೂಡ್​ನಲ್ಲಿರವ ಸಿಎಂಗೆ…

Read More »
ದೇಶ/ವಿದೇಶ

ನಾಲ್ವರು ಬಾಂಗ್ಲಾ ನುಸುಳುಕೋರರ ಬಂಧನ, ಗಡಿಪಾರು; ಸಿಎಂ ಹಿಮಂತ ಬಿಸ್ವಾ ಶರ್ಮಾ

ಬಾಂಗ್ಲಾದೇಶದ ನಾಲ್ವರು ನುಸುಳುಕೋರರನ್ನು ಬಂಧಿಸಿ ನೆರೆಯ ದೇಶಕ್ಕೆ ಗಡಿಪಾರು ಮಾಡಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದ್ದಾರೆ. ಅವರನ್ನು ಅಬ್ದುಲ್ ಕಬೀರ್, ಬೋದಿಯರ್ ರೆಹಮಾನ್,…

Read More »
Top News

ವಕೀಲೆ ಜೀವಾ ಆತ್ಮಹತ್ಯೆ ಕೇಸ್; ಡಿವೈಎಸ್​ಪಿ ಕನಕಲಕ್ಷ್ಮಿ ಅರೆಸ್ಟ್

ವಕೀಲೆ ಜೀವಾ ಅತ್ಮಹತ್ಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಭೋವಿ ಅಭಿವೃದ್ದಿ ನಿಗಮ ಅಕ್ರಮದ ತನಿಖೆ ಎದುರಿಸಿದ್ದ ವಕೀಲೆ ಜೀವಾ ಕೇಸ್​ನಲ್ಲಿ ಇದೀಗ ಡಿವೈಎಸ್​ಪಿ ಕನಕಲಕ್ಷ್ಮಿ ಅವರನ್ನು…

Read More »
ಕ್ರೈಂ ಸ್ಟೋರಿ

ಕೊಪ್ಪಳ ವಿದೇಶಿ ಮಹಿಳೆ ಅತ್ಯಾಚಾರ ಕೇಸ್; ಹೋಂ ಸ್ಟೇ, ರೆಸಾರ್ಟ್​ಗಳ ಮೇಲೆ ಎಸ್​ಪಿ ರಾಮ್ ಅರಸಿದ್ದಿ ದಾಳಿ

ಕೊಪ್ಪಳ: ಜಿಲ್ಲೆಯ ಸಾಣಾಪುರ ಕೆರೆ ಬಳಿ ವಿದೇಶಿ ಮಹಿಳೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿತ್ತು.  ಈ ಕೇಸ್ ಬೆನ್ನಲ್ಲೇ ಎಚ್ಚೆತ್ತ ಕೊಪ್ಪಳ ಜಿಲ್ಲಾ…

Read More »
ರಾಜ್ಯ

ಬೆಳಗಾವಿಯಲ್ಲಿ ಮತ್ತೆ ಮುಂದುವರಿದ ಎಂಇಎಸ್ ಪುಂಡರ ಅಟ್ಟಹಾಸ

ಬೆಳಗಾವಿಯಲ್ಲಿ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣದ ಬಳಿಕ ಎಂಇಎಸ್ ಪುಂಡರ ಅಟ್ಟಹಾಸ ಮತ್ತೆ ಮುಂದುವರಿದಿದೆ. ಮರಾಠಿಯಲ್ಲಿ ಪಹಣಿ ಕೊಡಲಿಲ್ಲ ಎಂದು ಗ್ರಾಮ ಪಂಚಾಯತಿ ಕಾರ್ಯದರ್ಶಿ ಮೇಲೆ ಹಲ್ಲೆ…

Read More »
ಕ್ರೈಂ ಸ್ಟೋರಿ

ರಸ್ತೆ ಅಪಘಾತ; ಒಂದೇ ಕುಟುಂಬದ ಮೂವರು ದುರಂತ ಅಂತ್ಯ

ಕಾರವಾರ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಅರಬೈಲ್​ ಘಟ್ಟದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್​ ಘಟ್ಟದಲ್ಲಿ ಈ ಭೀಕರ…

Read More »
ರಾಜಕೀಯ

ಬಲ್ಡೋಟ ಕಂಪನಿ ವಿರುದ್ದ ಜನಾಕ್ರೋಶ; ಫೆ.24 ರಂದು ಕೊಪ್ಪಳ ಬಂದ್ ಗೆ ಕರೆ

ಕೊಪ್ಪಳ: ಕೊಪ್ಪಳದ ಸಮೀಪದಲ್ಲಿ 1 ಸಾವಿರ ಎಕರೆ ಭೂಮಿಯಲ್ಲಿ ಬಲ್ದೋಟ ಕಂಪನಿ ಕಬ್ಬಿಣ ಉತ್ಪಾದನೆ ಕಾರ್ಖಾನೆ ವಿಸ್ತರಣೆಗೆ ಮುಂದಾಗಿದ್ದು, ಈ ಕುರಿತು ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.‌…

Read More »
#Exclusive News

ಮುಡಾ ಪ್ರಕರಣದಲ್ಲಿ ಸಿಎಂಗೆ ಲೋಕಾ ಕ್ಲೀನ್ ಚಿಟ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಮುಡಾ ಹಗರಣದ ತನಿಖೆಯನ್ನು ಲೋಕಾಯುಕ್ತ ನಡೆಸುತ್ತಿತ್ತು. ಇದೀಗ ತನಿಖೆ ಕೊನೆಯ ಹಂತಕ್ಕೆ ಬಂದಿದ್ದು, ಲೋಕಾಯುಕ್ತ ವರದಿ ನೀಡಿದೆ. ಲೋಕಾಯುಕ್ತ…

Read More »
ಕ್ರೈಂ ಸ್ಟೋರಿ

18 ರ ಯುವತಿಯ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಅರೆಸ್ಟ್

ಹುಬ್ಬಳ್ಳಿ;  18 ವರ್ಷದ ಯುವತಿ ಹಾಗೂ 50 ವರ್ಷದ ಅಕಂಲ್ ಲವ್ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಸಂಬಂಧ ಆರೋಪಿಯನ್ನು ಅರೆಸ್ಟ್ ಮಾಡಲಾಗಿದ್ದು, ಹೆಚ್ಚಿನ…

Read More »
ರಾಜಕೀಯ

ಅನ್ನಭಾಗ್ಯ ಯೋಜನೆ; ದುಡ್ಡಿನ ಬದಲು ಅಕ್ಕಿ ಕೊಡಲು ಸರ್ಕಾರ ನಿರ್ಧಾರ

ಬೆಂಗಳೂರು:  ಕರ್ನಾಟಕ ಸರ್ಕಾರ ಅನ್ಯಭಾಗ್ಯ ಯೋಜನೆ ಅಡಿಯಲ್ಲಿ 5ಕೆ.ಜಿ ಅಕ್ಕಿ ಬದಲು ಹಣ ನೀಡುವುದನ್ನು ಫೆಬ್ರವರಿಯಿಂದ ನಿಲ್ಲಿಸಲಿದೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಅಹಾರ ಮತ್ತು…

Read More »
Freedom TV

ಹಾಲಿನ ದರ ಮತ್ತಷ್ಟು ಏರಿಕೆ?

ಬೆಂಗಳೂರು: ರಾಜ್ಯದಲ್ಲಿ ಹಾಲಿನ ದರ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಿದ ನಂತರ ಸರ್ಕಾರ ಹಾಲಿನ ದರವನ್ನು ಲೀಟರ್ ಗೆ…

Read More »
ದೇಶ/ವಿದೇಶ

26ನೇ ಮುಖ್ಯ ಚುನಾವಣ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ಅಧಿಕಾರ ಸ್ವೀಕಾರ

ನವದೆಹಲಿ:  ದೇಶದ 26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್  ಅವರು ಅಧಿಕಾರ ಸ್ವೀಕರಿಸಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ನೂತನ ಚುನಾವಣಾ…

Read More »
ರಾಜಕೀಯ

ನಮ್ಮ ಸರ್ಕಾರ ದಿವಾಳಿ ಆಗಲ್ಲ; ಶಾಸಕ ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ರಾಜ್ಯ ರಾಜಕಾರಣದಲ್ಲಿ ದಿನೇ ದಿನೇ ಬದಲಾವಣೆಗಳು ಆಗುತ್ತಲೆ ಇದೆ. ಅತ್ತ ಸಿಎಂ ಬದಲಾವಣೆ ಕುರಿತು ಚರ್ಚೆಗಳು ನಡೆಯುತ್ತಿದ್ದರೆ, ಇದೀಗ ಸ್ವತಃ ಸಿಎಂ ಸಿದ್ದರಾಮಯ್ಯನವರೇ  ರಾಜ್ಯ ಬಜೆಟ್…

Read More »
ಮನರಂಜನೆ

ಪಲ್ಲವಿ ಅನುಪಲ್ಲವಿ ದೃಶ್ಯ ಕಾವ್ಯಕ್ಕೆ ಭರ್ತಿ 42; ನಟ ಅನಿಲ್ ಕಪೂರ್ ಟ್ವಿಟ್

1983ರಲ್ಲಿ ಬಿಡುಗಡೆಯಾದ ‘ಪಲ್ಲವಿ ಅನು ಪಲ್ಲವಿ ಸಿನಿಮಾ 42 ವರ್ಷ ಪೂರೈಸಿದೆ. ಈ ಕುರಿತು ನಟ ಅನಿಲ್ ಕಪೂರ್ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ. https://x.com/AnilKapoor/status/1891735090541088902 ಈ…

Read More »
ರಾಜಕೀಯ

ಮಹಾಕುಂಭವನ್ನು ಮೃತ್ಯುಕುಂಭ ಎಂದ ದೀದಿ

ಪಶ್ಚಿಮ ಬಂಗಾಳ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭವನ್ನು ಮೃತ್ಯು ಕುಂಭ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಮತ್ತೊಂದು ವಿವಾದ ಹುಟ್ಟು ಹಾಕಿದ್ದಾರೆ.…

Read More »
ದೇಶ/ವಿದೇಶ

ತ್ರಿವೇಣಿ ಸಂಗಮದಲ್ಲಿ ಮಿಂದೇದ್ದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಉತ್ತರಪ್ರದೇಶ: ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಭೇಟಿ ನೀಡಿ, ಪುಣ್ಯಸ್ನಾನ ಮಾಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದ…

Read More »
ರಾಜಕೀಯ

ಬಿಜೆಪಿ ಕೇಂದ್ರ ಶಿಸ್ತು ಸಮಿತಿ ನೋಟಿಸ್ ಗೆ ಯತ್ನಾಳ್ ಖಡಕ್ ಉತ್ತರ

ಬೆಂಗಳೂರು: ಬಿಜೆಪಿ ರಾಜ್ಯಧ್ಯಕ್ಷ ಸ್ಥಾನದಿಂದ ಬಿ.ವೈ.ವಿಜಯೇಂದ್ರ ಅವರನ್ನ ಕೇಳಗಿಳಿಸಬೇಕು ಎಂದು ಭಿನ್ನಮತೀಯರ ಗುಂಪು ಕಟ್ಟಿಕೊಂಡು ದೆಹಲಿ ಯಾತ್ರೆ ನಡೆಸಿದ್ದ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ…

Read More »
Freedom TV

ಕೆಪಿಎಸ್‌ಸಿ ವಿರುದ್ದ ಕರವೇ ಬೃಹತ್ ಪ್ರತಿಭಟನೆ

ಬೆಂಗಳೂರು: ಕೆಎಎಸ್ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮ ವಿಭಾಗದ ಅಭ್ಯರ್ಥಿಗಳಿಗೆ ಮತ್ತೆ ಅನ್ಯಾಯವಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿಎ ನಾರಾಯಣಗೌಡ ಸಿಡಿದೆದ್ದಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ…

Read More »
ಕ್ರೈಂ ಸ್ಟೋರಿ

ಬಾಗಪ್ಪ ಹರಿಜನ ಕೊಲೆ ಪ್ರಕರಣ; ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ವಿಜಯಪುರ: ಭೀಮಾ ತೀರದ ರೌಡಿ ಬಾಗಪ್ಪ ಹರಿಜನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿ ಪೋಲಿಸ್ ಕಸ್ಟಡಿಗೆ ನೀಡಲಾಗಿತ್ತು. ಇಂದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪೊಲೀಸ್…

Read More »
ರಾಜ್ಯ

ಉದಯಗಿರಿ ಕಲ್ಲು ತೋರಾಟ ಪ್ರಕರಣ; ಸಬ್ ಇನ್ಸ್ ಪೇಕ್ಟರ್ ವರ್ಗಾವಣೆ

ಮೈಸೂರು: ಉದಯಗಿರಿ ಕಲ್ಲು ತೋರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್ ಪೇಕ್ಟರ್ ರೂಪೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನಗರದ ಪೋಲಿಸ್ ಅಟೋಮೇಷನ್ ಸೆಂಟರ್ ಗೆ ವರ್ಗಾವಣೆ ಮಾಡಿ…

Read More »
ರಾಜ್ಯ

ನಿಮ್ಮನ್ನು ಪಡೆದಿರುವ ನಾನೇ ಧನ್ಯ; ಪ್ರೀತಿಯ ಸೆಲೆಬ್ರಿಟಿಗಳಿಗೆ ದಾಸ ಕೃತಜ್ಞತೆ

ಬೆಂಗಳೂರು: ನಟ ದರ್ಶನ ಆರೋಗ್ಯ ಸಮಸ್ಯೆಯಿಂದಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಇದೀಗ ದರ್ಶನ ಹೊಸ ಪೋಸ್ಟ್‌ವೊಂದನ್ನು ಮಾಡಿದ್ದಾರೆ. ಆ ಮೂಲಕ ತಮ್ಮ ಪ್ರೀತಿಯ ಸೆಲೆಬ್ರಿಟಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಫೆ.16ರಂದು…

Read More »
Freedom TV

ಭಾರಿ ವೈರಲ್ ಆದ RPF ಕಾನ್ಸ್ಟೇಬಲ್; ನಾರಿಶಕ್ತಿ ಎಂದು ಕೊಂಡಾಡಿದ ನೆಟ್ಟಿಗರು

ನವದೆಹಲಿ: ದೆಹಲಿ ರೆಲ್ವೆ ನಿಲ್ದಾಣದಲ್ಲಿ ಒಂದು ವರ್ಷದ ಹಸುಗೂಸನ್ನು ಎದೆಗವಚಿಕೊಂಡ ಕರ್ತವ್ಯ ನಿರ್ವಹಿಸುತ್ತುರವ ಆರ್ ಪಿ ಎಫ್ ಕಾನ್ಸ್ಟೇಬಲ್ ಒಬ್ಬರ ವಿಡಿಯೋ ಈಗ ಭಾರಿ ವೈರಲ್ ಆಗಿದೆ.…

Read More »
ಕ್ರೈಂ ಸ್ಟೋರಿ

ಬೈಕ್ ಗಳ ನಡೆವೆ ಅಪಘಾತ; ಓರ್ವ ವ್ಯಕ್ತಿ ಸಾವು

ಉಡುಪಿ: ಅಜ್ಜರಕಾಡು ಅಗ್ನಿಶಾಮಕ ಇಲಾಖೆ ಹತ್ತಿರ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಇಲ್ಲಿನ ಮಿಷನ್…

Read More »
Freedom TV

26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ನವದೆಹಲಿ:  ದೇಶದ 26ನೇ ಮುಖ್ಯ ಚುನಾವಣಾಧಿಕಾರಿಯಾಗಿ ಜ್ಞಾನೇಶ್ ಕುಮಾರ್  ಅವರು ನೇಮಕವಾಗಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ನೂತನ ಚುನಾವಣಾ ಅಧಿಕಾರಿಯ ಆಯ್ಕೆ…

Read More »
Freedom TV

ರಾತ್ರಿ ವೇಳೆ ಸಿಂಗಲ್ ಫೇಸ್ ಕೃಷಿ ಪಂಪ್ಸೆಟ್ ಗಳನ್ನು ನೀರಾವರಿ ಫೀಡರ್ ಗಳಲ್ಲಿ ಬಳಸದಂತೆ ರೈತರಿಗೆ ಬೆಸ್ಕಾಂ ಮನವಿ

ಬೆಂಗಳೂರು: ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ 4 ಗಂಟೆಗಳ ಕಾಲ ಹಾಗೂ ರಾತ್ರಿ ವೇಳೆ 3 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ಹಾಗೂ…

Read More »
ರಾಜ್ಯ

ಸರ್ಕಾರದ ವಿರುದ್ದ ABVP ಪ್ರೊಟೆಸ್ಟ್​..!

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶುರುವಾಗಿದ್ದ 9 ವಿವಿಗಳನ್ನು ಮುಚ್ಚುವ ಸರ್ಕಾರದ ನಿರ್ಧಾರದ ವಿರುದ್ದ ಜನಾಕ್ರೋಶ ಮುಂದುವರಿದಿದೆ.  ಇದರ ಮುಂದುವರಿದ ಭಾಗವಾಗಿ ಕಲಬುರ್ಗಿಯಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ…

Read More »
ಮನರಂಜನೆ

ಛಾವಾ ಸೂಪರ್ ಹಿಟ್; ನಾಲ್ಕನೆ ದಿನಕ್ಕೆ ₹100 ಕೋಟಿ

ನಟ ವಿಕ್ಕಿ ಕೌಶಲ್ ಮತ್ತುರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ಅಭಿನಯಿಸಿರುವ ‘ಛಾವ’ ಸಿನಿಮಾ ಸೂಪರ್​ ಹಿಟ್ ಆಗಿದೆ. ಫೆಬ್ರವರಿ 14ರಂದು ಈ ಸಿನಿಮಾ ಬಿಡುಗಡೆ ಆಗಿತ್ತು. ಐತಿಹಾಸಿಕ…

Read More »
ರಾಜಕೀಯ

ಪ್ರಧಾನಿ ಸ್ಥಾನದಿಂದ ಮೋದಿಯವರನ್ನ ಕೆಳಗಿಳಿಸಿ; ಬಿಜೆಪಿ ನಾಯಕರಿಗೆ ಲಾಡ್ ಟಾಂಗ್

ಬೆಳಗಾವಿ:  ಮೋದಿಯವರನ್ನ ಪ್ರಧಾನಮಂತ್ರಿ ಸ್ಥಾನದಿಂದ ಕೆಳಗಡೆ ಇಳಿಸಿ ಎಂದು ನೇರವಾಗಿಯೇ ಬಿಜೆಪಿ ನಾಯಕರಿಗೆ ಸಚಿವ ಸಂತೋಷ ಲಾಡ್ ತಿರುಗೇಟು ನೀಡಿದ್ದಾರೆ. ಚಂದ್ರಬಾಬು ನಾಯ್ಡು ಅಥವಾ ನಿತಿನ್ ಗಡ್ಕರಿ…

Read More »
ರಾಜಕೀಯ

ಯಮುನಾ ಸ್ವಚ್ಚತಾ ಕಾರ್ಯಾರಂಭ..

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು ವಾರದೊಳಗೆ ಯಮುನಾ ನದಿ ಸ್ವಚ್ಚತಾ ಕಾರ್ಯ ಭರದಿಂದ ಸಾಗಿದೆ. ಫೆ. 5ರಂದು ನಡೆದ ದೆಹಲಿ ಚುನಾವಣೆಯಲ್ಲಿ ಯಮುನಾ ನದಿ…

Read More »
ಕ್ರೈಂ ಸ್ಟೋರಿ

ದರ್ಶನ್ ಪರ ಸುಪ್ರೀಂ ಕೋರ್ಟ್ ನಲ್ಲಿ ಸಿಬಲ್ ವಾದ..?

ಬೆಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸುವ ಸಾಧ್ಯತೆಯಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ…

Read More »
ಕ್ರೈಂ ಸ್ಟೋರಿ

ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ..

ಮೈಸೂರು: ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್​ನಲ್ಲಿ ಇಂದು ಚೇತನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತನ್ನ…

Read More »
ರಾಜಕೀಯ

ಸಿ.ಎಂ. ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು; ಬಿ.ಕೆ.ಹರಿಪ್ರಸಾದ್

ಕಲಬುರಗಿ: ರಾಜ್ಯದಲ್ಲಿ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ. ಕಲಬುರಗಿಯಲ್ಲಿ…

Read More »
ರಾಜ್ಯ

ರೈತ ಮುಖಂಡ ಕುರುಬೂರ್ ಶಾಂತಕುಮಾರ್ ಬೆಂಗಳೂರಿಗೆ ಏರ್ ಲಿಫ್ಟ್

ಬೆಂಗಳೂರು: ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಇಂದು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.‌…

Read More »
ರಾಜ್ಯ

ವಿವಿ ಮುಚ್ಚುವ ಸರ್ಕಾರದ ನಿರ್ಧಾರ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆ

ಹುಬ್ಬಳ್ಳಿ:  ರಾಜ್ಯದಲ್ಲಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಫೆ. 17 ರಂದು ABVP ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ವಿಶ್ವವಿದ್ಯಾಲಯಗಳು ವಿದ್ಯಾರ್ಜನೆಯ…

Read More »
ರಾಜಕೀಯ

ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಮಾಜಿ ಸಂಸದ ಎಲ್. ಆರ್. ಶಿವರಾಮೇಗೌಡ, ಮಗ ಚೇತನ್ ಗೌಡ, ಹಾಗೂ ಆಪ್ ಮುಖಂಡ ಬ್ರಿಜೇಶ್ ಕಾಳಪ್ಪ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಬೆಂಗಳೂರಿನ…

Read More »
ರಾಜಕೀಯ

ಸಿಎಂ ಕುರ್ಚಿ ಫೈಟ್ ಗಾಗಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ – ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಭಾರಿ ಪೈಪೋಟಿ ನಡೆಯುತ್ತಿದೆ. ಇದರಿಂದಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.…

Read More »
ಕ್ರೈಂ ಸ್ಟೋರಿ

ಸಿಎಂ ಸಹಿ ನಕಲು ನಕಲು; ಆರೋಪಿ ರಾಘವೇಂದ್ರ ಅರೆಸ್ಟ್

ಬೆಂಗಳೂರು: ಮುಖ್ಯಮಂತ್ರಿಗಳ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸಿದ್ದ ಹಾವೇರಿ ಜಿಲ್ಲೆ ರಾಣೆಬೆನ್ನೂರು ಮೂಲದ ರಾಘವೇಂದ್ರನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಾಡಿದ್ದೇನು? ಕೆಎಎಸ್​ ಅಧಿಕಾರಿಯೊಬ್ಬರಿಗೆ…

Read More »
Freedom TV

ದೆಹಲಿ ಕಾಲ್ತುಳಿತ ಪ್ರಕರಣ; ಮೃತ ಕುಟುಂಬಗಳಿಗೆ ₹10 ಲಕ್ಷ ಪರಿಹಾರ ಘೋಷಿಸಿದ ರೈಲ್ವೆ ಇಲಾಖೆ

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಶನಿವಾರ ರಾತ್ರಿ ಕಾಲ್ತುಳಿತದಿಂದ ಮಹಾ ಕುಂಭಮೇಳಕ್ಕೆ ಹೊರಟಿದ್ದ 18 ಜನ ಸಾವನ್ನಪ್ಪಿದ್ದಾರೆ. ಈ ಹಿನ್ನಲೇಯಲ್ಲಿ ಮೃತ ಕುಟುಂಬಗಳಿಗೆ ರೆಲ್ವೆ ಇಲಾಖೆ ತಲಾ 10…

Read More »
ರಾಜಕೀಯ

ಕೊಪ್ಪಳ ವಿವಿಗೆ ಬೀಗ; ಸರ್ಕಾರದ ವಿರುದ್ದ ಜನಾಕ್ರೋಶ

ಕೊಪ್ಪಳ: ರಾಜ್ಯದ 9 ಹೊಸ ವಿಶ್ವವಿದ್ಯಾಲಯ ರದ್ದು ಮಾಡಲು ಚಿಂತನೆ ನಡೆಸಿರುವ  ಸರ್ಕಾರದ ವಿರುದ್ಧ ರಾಜ್ಯವ್ಯಾಪಿ ಜನಾಕ್ರೋಶ ಮುಂದುವರಿದಿದೆ. ಈ ಬೆನ್ನಲ್ಲೇ  ಕೊಪ್ಪಳದಲ್ಲಿ ವಿವಿಧ ಪ್ರಗತಿ ಪರ…

Read More »
ರಾಜಕೀಯ

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮತಾಂಧ ಶಕ್ತಿಗಳು ತಲೆ ಎತ್ತುತ್ತಿವೆ; ಪ್ರಹ್ಲಾದ್ ಜೋಶಿ

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ‌ಮತಾಂಧ ಶಕ್ತಿಗಳು ದೊಡ್ಡ ಮಟ್ಟದಲ್ಲಿ ತಲೆ ಎತ್ತುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿ ನಡೆಸಿ  ಮಾತನಾಡಿದ…

Read More »
ಕ್ರೈಂ ಸ್ಟೋರಿ

ಬೀದರ್ ಎಟಿಎಂ ದರೋಡೆ ಪ್ರಕರಣ; ಆರೋಪಿಗಳ ಸುಳಿವು ಕೊಟ್ಟವರಿಗೆ ಬಂಪರ್ ಬಹುಮಾನ..

ಬೀದರ್: ಎಟಿಎಂ ಸಿಬ್ಬಂದಿಗೆ ಶೂಟ್ ಮಾಡಿ ದರೋಡೆ ಮಾಡಿದ ಪ್ರಕರಣದ ಇಬ್ಬರು ದರೋಡೆಕೋರರ ಗುರುತು ಪತ್ತೆ ಹಚ್ಚುವಲ್ಲಿ ಬೀದರ್ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಜನವರಿ 16ರಂದು…

Read More »
ರಾಜಕೀಯ

ಕೇಜ್ರಿವಾಲ್ ಶೀಶ್ ಮಹಲ್ ನವೀಕರಣ ಹಗರಣ; ತನಿಖೆಗೆ ಕೇಂದ್ರ ಆದೇಶ

ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್  ಅವರ 6 ಫ್ಲ್ಯಾಗ್‌ಸ್ಟಾಫ್ ರಸ್ತೆಯಲ್ಲಿರುವ ಅಧಿಕೃತ ನಿವಾಸದ ನವೀಕರಣ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಕೇಂದ್ರ ಜಾಗೃತ…

Read More »
ಕ್ರೈಂ ಸ್ಟೋರಿ

ಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಕೊಲೆ; ಆಟೋ ಚಾಲಕ ಅರೆಸ್ಟ್

ಬೆಳಗಾವಿ: ಗೋವಾದ ಮಾಜಿ ಶಾಸಕ ಲಾವೂ ಮಾಮಲೇದಾರ್ (69)  ಕ್ಷುಲ್ಲಕ ಕಾರಣದ ಹಿನ್ನೆಲೆಯಲ್ಲಿ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಖಡೇಬಜಾರ್…

Read More »
ಕ್ರೈಂ ಸ್ಟೋರಿ

ಕಾಂಗ್ರೆಸ್ ಮುಖಂಡನಿಗೆ ಬೆದರಿಕೆ ಕರೆ; ಎಫ್ ಐ ಆರ್ ದಾಖಲು

ಕಾಂಗ್ರೆಸ್ ಮುಖಂಡ, ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷ ಬಿ. ಕೆ. ಅಲ್ತಾಫ್ ಅವರಿಗೆ ಅಪರಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಅಲ್ತಾಫ್ ಅವರು ಜೆ.ಜೆ.ನಗರ ಪೋಲಿಸ್…

Read More »
Freedom TV

ಮೆಟ್ರೋ ಟಿಕೆಟ್ ದರ ಏರಿಕೆ ವಿರುದ್ದ ಪ್ರತಿಭಟನೆ; ABVP ಕಾರ್ಯಕರ್ತರ ವಿರುದ್ದ FIR

ಬೆಂಗಳೂರು: ನಮ್ಮ ಮೆಟ್ರೋ ದರ ಏರಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೇ ಇಂದು ಬೆಳಿಗ್ಗೆ ಎಬಿವಿಪಿ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿತು.…

Read More »
ಕ್ರೈಂ ಸ್ಟೋರಿ

ಬಾಗಪ್ಪ ಹರಿಜನ ಕೊಲೆ ಪ್ರಕರಣ; ನಾಲ್ವರು ಆರೋಪಿಗಳು ಪೋಲಿಸ್ ಕಸ್ಟಡಿಗೆ

ವಿಜಯಪುರ: ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಕೊಲೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು 5 ದಿನಗಳ ಕಾಲ ಪೋಲಿಸ್ ವಶಕ್ಕೆ ನೀಡಿ 2ನೇ ಹೆಚ್ಚುವರಿ ಜಿಲ್ಲಾ ವಿಶೇಷ…

Read More »
ರಾಜಕೀಯ

ರಾಜ್ಯದ 9 ವಿಶ್ವವಿದ್ಯಾಲಯಗಳಿಗೆ ಬೀಗ?

ಬಿಜೆಪಿ ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ಅನ್ನು ಮುಚ್ಚಲು ಸಚಿವ ಸಂಪುಟದ ಉಪಸಮಿತಿ ತೀರ್ಮಾನಿಸಿದೆ. ಬೀದರ್ ವಿಶ್ವವಿದ್ಯಾಲಯ ಹೊತುಪಡಿಸಿ, ಬೆಂಗಳೂರಿನ ಮಹಾರಾಣಿ…

Read More »
ರಾಜಕೀಯ

ಹೂಡಿಕೆದಾರರ ಸಮಾವೇಶಕ್ಕೆ `ಅರ್ಥಪೂರ್ಣ’ ತೆರೆ, ಹೂಡಿಕೆಗೆ ತಕ್ಕ ಸಂದೇಶ ರವಾನೆ

ಬೆಂಗಳೂರು: ಕಳೆದ ಮೂರು ದಿನಗಳಿಂದ ಇಲ್ಲಿನ ಅರಮನೆ ಮೈದಾನದಲ್ಲಿ ನಡೆಯುತ್ತಿದ್ದ ಪ್ರತಿಷ್ಠಿತ `ಜಾಗತಿಕ ಹೂಡಿಕೆದಾರರ ಸಮಾವೇಶ’ಕ್ಕೆ ಶುಕ್ರವಾರ ನಡೆದ ವರ್ಣರಂಜಿತ ಸಮಾರಂಭದಲ್ಲಿ ತೆರೆ ಬಿತ್ತು. 5,000ಕ್ಕೂ ಹೆಚ್ಚು…

Read More »
#Exclusive News

ಫ್ರೀಡಂ ಟಿವಿ ಸರ್ವರ್‌ಗೆ ಕನ್ನ – ಫ್ರಾಡ್ ಕೆ.ಸಂತೋಷ್ ಅರೆಸ್ಟ್

ಫ್ರೀಡಂ ಟಿವಿಯ ಫೇಸ್ ಬುಕ್ ಹ್ಯಾಕ್ ಮಾಡಿ ಅಶ್ಲೀಲ ವಿಡಿಯೋ ಪೋಸ್ಟ್ ಮಾಡುತ್ತಿದ್ದ ಹಾಗೂ ಫ್ರೀಡಂ ಟಿವಿ ಕಂಪ್ಯೂಟರ್ ವ್ಯವಸ್ಥೆಗೆ ಕನ್ನ ಹಾಕಲು ಮುಂದಾಗಿದ್ದ ಕೆ.ಸಂತೋಷ್ S/O…

Read More »
Freedom TV

ಪುಲ್ವಾಮಾ ದಾಳಿಗೆ ಆರು ವರ್ಷ; ಗಣ್ಯರಿಂದ ಹುತಾತ್ಮ ಯೋಧರಿಗೆ ಗೌರವ ನಮನ

ಜಮ್ಮು- ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಾರತೀಯ ಯೋಧರ ಮೇಲೆ ಉಗ್ರರು ನಡೆಸಿದ್ದ ಅಮಾನುಷ ದಾಳಿಗೆ ಇಂದಿಗೆ(ಫೆ.14) ಆರು ವರ್ಷವಾಗಿದೆ. ಪುಲ್ವಾಮಾ ದಾಳಿಯಲ್ಲಿ 40 CRPF ಯೋಧರು ಹುತಾತ್ಮರಾಗಿದ್ದರು.…

Read More »
ರಾಜಕೀಯ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಟ್ರಂಪ್ ಮಹತ್ವದ ಘೋಷಣೆ..

ಪ್ರಧಾನಿ ನರೆಂದ್ರ ಮೋದಿ ಫ್ರಾನ್ಸ್ ಪ್ರವಾಸದ ಬಳಿಕ ಟ್ರಂಪ್ ಆಹ್ವಾನದ ಮೇರೆಗೆ ಗುರುವಾರ ಸಂಜೆ ಅಮೆರಿಕಕ್ಕೆ ಬಂದಿಳಿದಿದ್ದಾರೆ. ಡೋನಾಲ್ಡ್ ಟ್ರಂಪ್ ಎರಡನೇ ಬಾರಿ ಅಮೆರಿಕದ ಅಧ್ಯಕ್ಷರಾದ ಬಳಿಕ…

Read More »
ರಾಜಕೀಯ

ನಮ್ಮ ಮೆಟ್ರೋ ಪ್ರಯಾಣ ದರ ಕೊಂಚ ಇಳಿಕೆ; ಎಷ್ಟು ರೂಪಾಯಿ ಕಡಿಮೆ ಆಗಿದೆ?

  ಪ್ರಯಾಣಿಕರ ಆಕ್ರೋಶಕ್ಕೆ ಮಣಿದ BMRCL ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಇಂದಿನಿಂದ ಪರಿಷ್ಕೃತ ದರ ಜಾರಿ ಬೆಂಗಳೂರು ಜನರಿಗೆ ಪ್ರಯಾಣಕ್ಕೆ ಅನುಕೂಲವಾಗಿರುವ ನಮ್ಮ ಮೆಟ್ರೋ…

Read More »
ದೇಶ/ವಿದೇಶ

ಚುನಾವಣೆ ಬಾಂಡ್ ಹೆಸರಲ್ಲಿ ಸುಲಿಗೆ ಆರೋಪ.. ತೀರ್ಪು ಕಾಯ್ದಿರಿಸಿದ ಉಚ್ಚ ನ್ಯಾಯಾಲಯ

ಕೇಂದ್ರ ಸಚಿವೆ ನಿರ್ಮಲಾ ಸೀತರಾಮನ್​,  ನಳಿನ್ ಕುಮಾರ್ ಕಟೀಲು ಸೇರಿದಂತೆ ಮತ್ತಿತರರ ವಿರುದ್ಧ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪ ಪ್ರಕರಣದ ತೀರ್ಪನ್ನು ಹೈಕೋರ್ಟ್​ ಏಕಸದಸ್ಯ ಪೀಠ…

Read More »
ಸುದ್ದಿ

 ಈ ಮಹಿಳೆಗೆ ವಿಶ್ವವೇ ಬಹುಪರಾಕ್.. ​

ಎಷ್ಟೋ ಮಂದಿ ತಾಯಂದರು ತಮ್ಮ ಗ್ಲಾಮರ್​ ಹಾಳಾಗುತ್ತೆ ಅಂತಾ ತಮ್ಮ ಮಕ್ಕಳಿಗೆ ಎದೆ ಹಾಲನ್ನ ನೀಡೋದಕ್ಕೆ ಹಿಂಜರಿಯುತ್ತಾರೆ.. ಆದ್ರೆ ಅಮೆರಿಕದ ಟೆಕ್ಸಾಸ್​ ನಿವಾಸಿಯಾಗಿರುವ ಅಲಿಸಾ ಒಗ್ಲೆಟ್ರೀ ಸುಮಾರು…

Read More »
Freedom TV

ಹರೀಶ್ ಪೂಂಜಾ ವಿರುದ್ದ ಮತ್ತೊಂದು ಎಫ್ಐಆರ್…

ಮಂಗಳೂರು: ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ದ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಅನುಮತಿ ಪಡೆಯದೇ ಪ್ರತಿಭಟನೆ ನಡೆಸಿ ಬೆಳ್ತಂಗಡಿ ಪೊಲೀಸರಿಗೆ ಬೆದರಿಕೆ ಅರೋಪ ಮೇರೆಗೆ ಶಾಸಕರ…

Read More »
ಸಿನಿಮಾ

ಇಂದ್ರಜಿತ್​ ಲಂಕೇಶ್​ ಪುತ್ರ ಸ್ಯಾಂಡಲ್​ವುಡ್​ಗೆ ಭರ್ಜರಿ ಎಂಟ್ರಿ…

ಸ್ಯಾಂಡಲ್ವುಡ್ನ ಕ್ರಿಯೇಟಿವ್ ಡೈರೆಕ್ಟರ್ ಇಂದ್ರಜಿತ್ ಲಂಕೇಶ್ ‘ಗೌರಿ’ ಅನ್ನೋ ಸಿನಿಮಾ ಮಾಡ್ತಿರೋದು, ಮತ್ತು ಆ ಚಿತ್ರದ ಮೂಲಕ ತಮ್ಮ ಸುಪುತ್ರನನ್ನ ಬಿಗ್ ಸ್ಕ್ರೀನ್ಗೆ ಲಾಂಚ್ ಮಾಡ್ತಿರೋ ವಿಷ್ಯ…

Read More »
ರಾಜಕೀಯ

ಬಳ್ಳಾರಿಗೆ​ ನಾಸೀರ್​ ಹುಸೇನ್​ ಆಗಮಿಸದ್ದಂತೆ ಕಪ್ಪು ಭಾವುಟ ಪ್ರದರ್ಶನ

ಬಳ್ಳಾರಿ: ರಾಜ್ಯಸಭೆಗೆ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಬಳ್ಳಾರಿ ನಗರಕ್ಕೆ ಆಗಮಿಸಿದ ಸೈಯದ್​ ನಾಸೀರ್ ಹುಸೇನ್​ ಅವರನ್ನು ಸ್ವಾಗತಿಸಲು ಕಾಂಗ್ರೆಸ್​ ಕಾಂಗ್ರೆಸ್‌ ಕಾರ್ಯಕರ್ತರು ಆಯೋಜಿಸಿರುವ ಬೈಕ್‌ ರ್‍ಯಾಲಿಗೆ…

Read More »
ಕ್ರಿಕೆಟ್

ಟಾಸ್​ ಗೆದ್ದ ರಾಜಸ್ತಾನ್​ ಫೀಲ್ಡಿಂಗ್​ ಆಯ್ಕೆ

ಬೆಂಗಳೂರು: ಐಪಿಎಲ್​ 17ನೇ ಆವೃತ್ತಿಯ 27ನೇ ಪಂದ್ಯದಲ್ಲಿ ಇಂದು ಪಂಜಾಬ್ ಕಿಂಗ್ಸ್​ ಹಾಗೂ ರಾಜಸ್ತಾನ್​ ರಾಯಲ್ಸ್​ ತಂಡ ಮುಖಾಮುಖಿಯಾಗಿವೆ. ಮೊಹಾಲಿಯಲ್ಲಿ ಪಂದ್ಯ ಆರಂಭವಾಗಿದ್ದು, ಟಾಸ್​ ಗೆದ್ದ ರಾಜಸ್ತಾನ್​…

Read More »
ಜಿಲ್ಲೆ

ಗ್ಯಾರಂಟಿ ನಮ್ಮ ಹೊಟ್ಟೆ ತುಂಬಿಸುತ್ತಿದೆ: ಗ್ಯಾರಂಟಿ ಯೋಜನೆಯ ಪ್ರಯೋಜನ ತೆರೆದಿಟ್ಟ ವೃದ್ದೆ

ಬೆಳಗಾವಿ : “ನಾವು ಮಕ್ಕಳು ಮರಿ ಎಲ್ಲಾ ಈಗ ಹೊಟ್ಟೆ ತುಂಬಾ ಊಟ ಮಾಡುತ್ತೀವಿ. ಸರ್ಕಾರದ ಗ್ಯಾರಂಟಿಯಿಂದ ನಮಗೆ ಸಾಕಷ್ಟು ಅನುಕೂಲವಾಗಿದೆ”ಎಂದು ಬೆಳಗಾವಿ ಗ್ರಾಮಾಂತರ ಕ್ಷೇತ್ರದ ವೃದ್ಧೆಯೊಬ್ಬರು…

Read More »
Freedom TV

ಬೆಂಗಳೂರಿನ ರಾಮೇಶ್ವರಂ ಕೆಫೆ ಬ್ಲಾಸ್ಟ್: ಕೃತ್ಯದ ಹಿಂದೆ ಟೀಮ್ ವರ್ಕ್

ಬೆಂಗಳೂರು : ಬೆಂಗಳೂರಿನ ಹೆಚ್ ಎ ಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕುಂದಲಹಳ್ಳಿಯಲ್ಲಿರುವ ಪ್ರತಿಷ್ಟಿತ ರಾಮೇಶ್ವರಂ ಕೆಫೆ ಬ್ಲಾಸ್ಟ್ ಹಿಂದೆ ಕೇವಲ ಒಬ್ಬನ ಪಾತ್ರವಲ್ಲ, ಒಂದು ತಂಡವೇ ಕೆಲಸ…

Read More »
ಜಿಲ್ಲೆ

ಮೂಲಭೂತ ಸೌಕರ್ಯ ನೀಡದಿದ್ದಲ್ಲಿ ಮಾ.4 ರಂದು ಹೋರಾಟ-ಬಿ.ಎ.ಪಾಟೀಲ್.

ಹುಬ್ಬಳ್ಳಿ; ಹಿರಿಯ ನಾಗರಿಕರಿಗೆ ಮೂಲಭೂತ ಸೌಲಭ್ಯಗಳನ್ನು ಸರ್ಕಾರ ಒದಗಿಸಬೇಕೆಂದು ಆಗ್ರಹಿಸಿ, ಮಾರ್ಚ್ ೪ ರಂದು ಹಿರಿಯ ನಾಗರಿಕರ ರಾಜ್ಯಾದ್ಯಂತ ಧರಣಿ ಸತ್ಯಾಗ್ರಹವನ್ನು ಕರ್ನಾಟಕ ರಾಜ್ಯ ನಿವೃತ ಸರ್ಕಾರಿ…

Read More »
Freedom TV

ಬಿಬಿಎಂಪಿ ನಿರ್ವಹಣೆಗೆ 75 ಸಾವಿರ ಸಿಬ್ಬಂದಿ ಬೇಕು. ಬಿಬಿಎಂಪಿ ಸಂಘದ ಅಧ್ಯಕ್ಷ ಅಮೃತ್‌ರಾಜ್ ಆಗ್ರಹ

ಬೆಂಗಳೂರು : ಬಿಬಿಎಂಪಿಯಲ್ಲಿ 7500 ಜನ ಕೆಲಸ ಮಾಡುತ್ತಿದ್ದಾರೆ. ಪಾಲಿಕೆ ಮೂಲಭೂತ ಸೌಕರ್ಯ ಕೊಡುವುದ್ರಲ್ಲಿ ವಿಫಲವಾಗಿದೆ. ಎಂದು ಬಿಬಿಎಂಪಿ ಅಧಿಕಾರಿ ಹಾಗೂ ನೌಕರರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷ ಅಮೃತ್‌ರಾಜ್…

Read More »
ಜಿಲ್ಲೆ

ಬಂಜೆತನ ನಿವಾರಣೆ ಟ್ರೀಟ್ಮೆಂಟ್: ಮಹಿಳೆಯರಿಗೆ ಹೊಸ ಖಾಯಿಲೆ ಗಿಫ್ಟ್!

ಬೀದರ್​ : ಬೀದರ್ ನಗರದ ವಿಜಯ್ ಸ್ಪೆಷಾಲಿಟಿ ಆಸ್ಪತ್ರೆ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿದೆ. ಬಂಜೆತನ ನಿವಾರಣೆ ಹೆಸ್ರಲ್ಲಿ ಚೆಲ್ಲಾಟವಾಡುತ್ತಿರೋ ಆಸ್ಪತ್ರೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು…

Read More »
Freedom TV

ಕನ್ನಡ ನಾಮಫಲಕ ಅಳವಡಿಸದ ವ್ಯಾಪಾರಿಗಳು; ಕರವೆಯಿಂದ ಮತ್ತೆ ಹೋರಾಟಕ್ಕೆ ತಯಾರಿ

ಬೆಂಗಳೂರು : ಶೇಕಡ 60 ರಷ್ಟು ಕನ್ನಡ ನಾಮಫಲಕ ಕಡ್ಡಾಯಕ್ಕೆ ಡೆಡ್​ಲೈನ್​ ನೀಡಿದರೂ ಕನ್ನಡ ವಾಣಿಜ್ಯ ಮಳಿಗೆಗಳ ಮಾಲೀಕರು ನಾಮಫಲಕ ಇನ್ನೂ ಅಳವಡಿಸಿಲ್ಲ. ಹೀಗಾಗಿ ಮುಂದಿನ ಹೋರಾಟದ…

Read More »
Freedom TV

ಬೆಂಗಳೂರಿನಲ್ಲಿ ಬತ್ತಿ ಹೋಗಿವೆ ಬೋರ್ವೆಲ್ಸ್: ಬೇಸಿಗೆಗೂ ಮುನ್ನವೇ ನೀರಿಗಾಗಿ ಹಾಹಾಕಾರ

ಬೆಂಗಳೂರು :  ಬೆಂಗಳೂರು ನಗರಕ್ಕೆ ವಾರ್ಷಿಕ ಸುಮಾರು 10 ರಿಂದ 15 ಟಿಎಂಸಿ ಕುಡಿಯುವ ನೀರು ಬೇಕು. ಆದರೆ ಬೇಸಿಗೆ ಆರಂಭದ ದಿನಗಳಲ್ಲೇ ಬೋರ್ ವೆಲ್‌ಗಳು ಬತ್ತಿ…

Read More »
ಕ್ರೈಂ ಸ್ಟೋರಿ

ಮಗುವಿನ ಅಳು, ಅಪ್ಪನ ಕೋಪ, ನಡೆದಿದ್ದು ಕ್ರೌರ್ಯ!

ಧಾರವಾಡ : ಅಂಗಳದಲ್ಲಿ ಆಡಿ ಬೆಳೆಯಬೇಕಿದ್ದ ಕೂಸು. ಆಡಿಸಿ ಖುಷಿ ಪಡಬೇಕಾಗಿದ್ದ ತಂದೆಯೇ, ಈ ಮಗುವಿನ‌ ಪಾಲಿಗೆ ಯಮನಾಗಿದ್ದ. ಜನ್ಮ ಕೊಟ್ಟ ತಂದೆಯ ಕೌರ್ಯಕ್ಕೆ ಆ ಕಂದಮ್ಮ…

Read More »
ಸಿನಿಮಾ

ನವರಸ ನಾಯಕನ ಹೊಸ ಆಟ : ರಂಗನಾಯಕ ಟ್ರೇಲರ್ ಬಿಡುಗಡೆ

ವಿಖ್ಯಾತ್ ಚಿತ್ರ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಎ.ಆರ್. ವಿಖ್ಯಾತ್ ನಿರ್ಮಾಣದ, ನವರಸ ನಾಯಕ ಜಗ್ಗೇಶ್ ಅಭಿನಯದ, ಮಠ ಗುರುಪ್ರಸಾದ್ ನಿರ್ದೇಶನದ ಬಹುನಿರೀಕ್ಷಿತ ಚಿತ್ರ “ರಂಗನಾಯಕ” ಮಾರ್ಚ್ 15…

Read More »
ಜಿಲ್ಲೆ

ಭೀಮಾ ತೀರದಲ್ಲಿ ಸಂಸದ ಉಮೇಶ್ ಜಾಧವ್ ಆಪ್ತ ಬರ್ಬರ ಕೊಲೆ

ಕಲಬುರಗಿ: ಸಂಸದ ಡಾ.ಉಮೇಶ್ ಜಾಧವ್ ಅವರ ಆಪ್ತನ ಬರ್ಬರ ಹತ್ಯೆ ನಡೆದಿದೆ. ಗಿರೀಶ್ ಚಕ್ರ ಬರ್ಬರವಾಗಿ ಹತ್ಯೆಯಾದ ಬಿಜೆಪಿ ಮುಖಂಡ.ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ…

Read More »
ಸಿನಿಮಾ

ನಿವೃತ್ತ ಐಎಎಸ್​ ಅಧಿಕಾರಿ ಕೆ ಶಿವರಾಂ ಆರೋಗ್ಯ ಸ್ಥಿತಿ ಗಂಭೀರ

ಹೃದಯಘಾತವಾಗಿ ಕಳೆದ 12ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕೆ. ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ‘ಬಾ ನಲ್ಲೆ ಮಧುಚಂದ್ರಕೆ ಸೇರಿದಂತೆ ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿ…

Read More »
ಜಿಲ್ಲೆ

ಪಾಕಿಸ್ತಾನ‌ ಜಿಂದಾಬಾದ್ ಘೋಷಣೆಗೆ ಹುಬ್ಬಳ್ಳಿ ಎಬಿವಿಪಿ ಆಕ್ರೋಶ; ಘೋಷಣೆ ಕೂಗಿದವರ ವಿರುದ್ಧ ಕಠಿಣ ಕ್ರಮಕ್ಕೆ ಅಗ್ರಹ.

ಹುಬ್ಬಳ್ಳಿ; ರಾಜ್ಯದ ವಿಧಾನಸೌಧದಲ್ಲಿ ರಾಜ್ಯಸಭಾ ಕಾಂಗ್ರೆಸ್ ವಿಜಯೋತ್ಸವದಲ್ಲಿ ಕೇಳಿಂದ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಖಂಡಿಸಿ ಹಾಗೂ ಘೋಷಣೆ ಕೂಗಿದವರ ಮೇಲೆ ಕಠಿಣ ಕ್ರಮಕ್ಕೆ ಅಗ್ರಹಿಸಿ, ಹುಬ್ಬಳ್ಳಿ ಎಬಿವಿಪಿ‌…

Read More »
ಜಿಲ್ಲೆ

ಚಾಮರಾಜನಗರದಲ್ಲಿ ಬಿಜೆಪಿ ಪ್ರೊಟೆಸ್ಟ್ : ವಾಹನ ಸಂಚಾರ ಅಸ್ತವ್ಯಸ್ತ

ಚಾಮರಾಜನಗರ ; ಪಾಕ್ ಪರ ಘೋಷಣೆ ಕೂಗಿರುವ ದೇಶದ್ರೋಹಿಗಳನ್ನು ಬಂಧಿಸುವಂತೆ ಆಗ್ರಹಿಸಿ ಚಾಮರಾಜನಗರದಲ್ಲಿ ಇಂದು ರಸ್ತೆ ತಡೆ ನಡೆಸುತ್ತಿದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ…

Read More »
Freedom TV

ಪಾಕಿಸ್ತಾನ್ ಜಿಂದಾಬಾದ್ ಘೋಷಣೆ: ಖಂಡಿಸಿದ ಡಾ. ಬಾಬು ರಾಜೇಂದ್ರ ನಾಯಿಕ್

ಬೆಂಗಳೂರು : ವಿಧಾನಸೌಧದಲ್ಲಿ ರಾಜ್ಯಸಭೆ ಚುನಾವಣೆಯಲ್ಲಿ ಫಲಿತಾಂಶ ಘೋಷಣೆ ನಂತರ ಕಾಂಗ್ರೆಸ್ ಅಭ್ಯರ್ಥಿ ನಾಸೀರ್ ಹುಸೇನ್ ಫಲಿತಾಂಶ ಹೊರಬೀಳುತ್ತಿದ್ದಂತೆ, ಕೆಲ ಕೈ ಕಾರ್ಯಕರ್ತರು, ಪಾಕಿಸ್ತಾನ್ ಜಿಂದಾಬಾದ್ ಘೋಷಣೆಯನ್ನ ಕೂಗಿದ್ರು.…

Read More »
ಜಿಲ್ಲೆ

ಕಾಂಗ್ರೆಸ್ ವಿಜಯೋತ್ಸವದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ; ಕಾಂಗ್ರೆಸ್ ವಿರುದ್ಧ ಬಿಜೆಪಿ ಆಕ್ರೋಶ.

ಹುಬ್ಬಳ್ಳಿ; ರಾಜ್ಯಸಭಾ ಚುನಾವಣೆಯ ಬಳಿಕ ನಡೆದ ಕಾಂಗ್ರೆಸ್ ವಿಜಯೋತ್ಸದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿ ಘಟನೆಯನ್ನು ಖಂಡಿಸಿ ಹಾಗೂ ರಾಜ್ಯ ಸಭಾ ಸದಸ್ಯ‌ ನಾಸೀರ ಹಿಸೇನ್ ರಾಜೀನಾಮೆ…

Read More »
ಕ್ರೈಂ ಸ್ಟೋರಿ

ದೃಶ್ಯ ಸಿನಿಮಾ ಸ್ಟೈಲ್ನಲ್ಲಿ ನಡೆದಿತ್ತು ಕೊಲೆ: ಹೇಗಿತ್ತು ಗೊತ್ತಾ ಹತ್ಯೆಯ ಪ್ಲ್ಯಾನ್

ಆತ ವಿಜಯವಾಡದಲ್ಲಿ ಬಿ. ಟೆಕ್ ವ್ಯಾಸಂಗ ಮಾಡುತ್ತಿದ್ದ. ಪದೇ ಪದೇ ಬೆಂಗಳೂರಿನ ಮಾವನ ಮನೆಗೆ ಬಂದು ಹೋಗುತ್ತಿದ್ದ. ಅತ್ತೆಯ ಜೊತೆ ಸಲುಗೆಯಿಂದ ಇರುತ್ತಿದ್ದ ಅವ್ನು ಇತ್ತೀಚೆಗೆ ಹಲ್ಲು…

Read More »
Freedom TV

ಷಡಾಕ್ಷರಿ ಬಲ ಪ್ರದರ್ಶನದ ಆಟ: ರಾಜಧಾನಿ ಜನರಿಗೆ ಟ್ರಾಫಿಕ್ ಸಂಕಟ!

ಬೆಂಗಳೂರು : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ 103ರ ಸಂಭ್ರಮ ಕಾರ್ಯಕ್ರಮವು ರಾಜಧಾನಿ ಜನರ ಪಾಲಿಗೆ ನರಕ ಸಧೃಶವಾಗಿ ಮಾರ್ಪಟ್ಟಿದೆ. ಸಂಘದ ಅಧ್ಯಕ್ಷ ಸಿ.ಎಸ್ ಷಡಾಕ್ಷರಿ ಬಣವು…

Read More »
ರಾಜ್ಯ

ದೆಹಲಿ ನಂತರ ಕ್ರೈಂ ಸಿಟಿಯಾಗ್ತಿದೆಯಾ ಬೆಂಗಳೂರು?

ಬೆಂಗಳೂರು : ಸಿಲಿಕಾನ್ ಸಿಟಿ, ಗಾರ್ಡನ್‌ ಸಿಟಿ, ಐಟಿ ಸಿಟಿ ಎಂದೆಲ್ಲಾ ಹೆಸರುಗಳಿಂದ ಗುರುತಿಸಿಕೊಂಡಿರುವ ಬೆಂಗಳೂರು ನಗರ ಮಹಿಳೆಯರಿಗೆ ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ಕಾಡಲು ಶುರುವಾಗಿದೆ. ಕಾರಣ,…

Read More »
ಜಿಲ್ಲೆ

ಗಂಗಾವತಿಯಲ್ಲಿ ಗಾಲಿ ರೆಡ್ಡಿಗೆ ಗಾಳ ಹಾಕಿದ ಕೈ ಪಡೆ!

ಗಂಗಾವತಿ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಸ್ಥಳೀಯ ಕೈ ನಾಯಕರಿಂದಲೇ 2023ರ ವಿಧಾನಸಭೆ ಚುನಾವಣೆ ಯಲ್ಲಿ ಸೋಲಾಯಿತು ಎನ್ನುವ ಆಡಿಯೋ ವೈರಲ್ ಆಗಿದ್ದೇ ತಡ…

Read More »
ರಾಜ್ಯ

ತಿರುಪತಿ ಪ್ರಧಾನ ಅರ್ಚಕರಿಗೆ ಕೊಕ್: ಬಾಲಾಜಿ ಸನ್ನಿಧಾನದಲ್ಲಿ ಏನಾಗ್ತಿದೆ?

ವಂಶಪಾರಂಪರ್ಯರಾಗಿ ತಿರುಮಲ ತಿಮ್ಮಪ್ಪನ ಸೇವೆ ಮಾಡುತ್ತಿರುವ ತಿರುಪತಿಯ ಗೌರವ ಅರ್ಚಕ ರಮಣ ದೀಕ್ಷಿತಲುರನ್ನು ವಯೋಮಿತಿ ಆಧಾರದಲ್ಲಿ ಪ್ರಮುಖ ಹುದ್ದೆಯಿಂದ ಟಿಟಿಡಿ ವಜಾಗೊಳಿಸಿದೆ. ದೇವಾಲಯದ ಗುತ್ತಿಗೆ ನೌಕರರ ವೇತನವನ್ನು…

Read More »
ರಾಜ್ಯ

ಬೆಂಗಳೂರಿನಲ್ಲಿ ಬೈಕ್ ಡಿಕ್ಕಿ ಹಿರಿಯ ವಕೀಲ ಸಾವು

ಬೆಂಗಳೂರು : ಬಸವನಗುಡಿಯ ಗಾಂಧಿ ಬಜಾರ್ ರಸ್ತೆಯಲ್ಲಿ ಬೈಕ್ ಡಿಕ್ಕಿಯಾಗಿ ಶಿವಮೊಗ್ಗ ಮೂಲದ ಹಿರಿಯ ವಕೀಲ ಸಾವನ್ನಪ್ಪಿದ್ದಾರೆ. ಕೆಟಿಎಂ ಬೈಕ್ ನಲ್ಲಿ ಅತೀ ವೇಗವಾಗಿ ಬಂದು ವಕೀಲ…

Read More »
ರಾಜಕೀಯ

ಭೀಕರ ರಸ್ತೆ ಅಪಘಾತದಲ್ಲಿ ಶಾಸಕಿ ದುರ್ಮರಣ

ಸಂಗಾರೆಡ್ಡಿ: ಬಿಆರ್​ಎಸ್ ಶಾಸಕಿ ಲಾಸ್ಯ ನಂದಿತಾ ಇತ್ತೀಚೆಗೆ ಹಲವು ಬಾರಿ ಅವಘಡಗಳಿಗೆ ಈಡಾಗಿದ್ದರು. ಆದರೆ ಅದೃಷ್ಟವಶಾತ್ ಸ್ವಲ್ಪದರಲ್ಲೇ ಬಚಾವಾಗಿದ್ದರು. ಆದರೆ, ಇಂದು ಹೈದರಾಬಾದ್ ಒಆರ್‌ಆರ್‌ನಲ್ಲಿ ಸಂಭವಿಸಿದ ಭಿಕರ…

Read More »
Back to top button