freedom tv

ರಾಜ್ಯ

ಉದಯಗಿರಿ ಕಲ್ಲು ತೋರಾಟ ಪ್ರಕರಣ; ಸಬ್ ಇನ್ಸ್ ಪೇಕ್ಟರ್ ವರ್ಗಾವಣೆ

ಮೈಸೂರು: ಉದಯಗಿರಿ ಕಲ್ಲು ತೋರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್ ಪೇಕ್ಟರ್ ರೂಪೇಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ನಗರದ ಪೋಲಿಸ್ ಅಟೋಮೇಷನ್ ಸೆಂಟರ್ ಗೆ ವರ್ಗಾವಣೆ ಮಾಡಿ…

Read More »
ರಾಜ್ಯ

ನಿಮ್ಮನ್ನು ಪಡೆದಿರುವ ನಾನೇ ಧನ್ಯ; ಪ್ರೀತಿಯ ಸೆಲೆಬ್ರಿಟಿಗಳಿಗೆ ದಾಸ ಕೃತಜ್ಞತೆ

ಬೆಂಗಳೂರು: ನಟ ದರ್ಶನ ಆರೋಗ್ಯ ಸಮಸ್ಯೆಯಿಂದಾಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರಲಿಲ್ಲ. ಇದೀಗ ದರ್ಶನ ಹೊಸ ಪೋಸ್ಟ್‌ವೊಂದನ್ನು ಮಾಡಿದ್ದಾರೆ. ಆ ಮೂಲಕ ತಮ್ಮ ಪ್ರೀತಿಯ ಸೆಲೆಬ್ರಿಟಿಗಳಿಗೆ ಧನ್ಯವಾದ ತಿಳಿಸಿದ್ದಾರೆ. ಫೆ.16ರಂದು…

Read More »
Freedom TV

ಭಾರಿ ವೈರಲ್ ಆದ RPF ಕಾನ್ಸ್ಟೇಬಲ್; ನಾರಿಶಕ್ತಿ ಎಂದು ಕೊಂಡಾಡಿದ ನೆಟ್ಟಿಗರು

ನವದೆಹಲಿ: ದೆಹಲಿ ರೆಲ್ವೆ ನಿಲ್ದಾಣದಲ್ಲಿ ಒಂದು ವರ್ಷದ ಹಸುಗೂಸನ್ನು ಎದೆಗವಚಿಕೊಂಡ ಕರ್ತವ್ಯ ನಿರ್ವಹಿಸುತ್ತುರವ ಆರ್ ಪಿ ಎಫ್ ಕಾನ್ಸ್ಟೇಬಲ್ ಒಬ್ಬರ ವಿಡಿಯೋ ಈಗ ಭಾರಿ ವೈರಲ್ ಆಗಿದೆ.…

Read More »
ಕ್ರೈಂ ಸ್ಟೋರಿ

ಬೈಕ್ ಗಳ ನಡೆವೆ ಅಪಘಾತ; ಓರ್ವ ವ್ಯಕ್ತಿ ಸಾವು

ಉಡುಪಿ: ಅಜ್ಜರಕಾಡು ಅಗ್ನಿಶಾಮಕ ಇಲಾಖೆ ಹತ್ತಿರ ಬೈಕ್ ಗಳ ನಡುವೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಮೃತ ವ್ಯಕ್ತಿಯನ್ನು ಇಲ್ಲಿನ ಮಿಷನ್…

Read More »
Freedom TV

26ನೇ ಮುಖ್ಯ ಚುನಾವಣಾ ಆಯುಕ್ತರಾಗಿ ಜ್ಞಾನೇಶ್ ಕುಮಾರ್ ನೇಮಕ

ನವದೆಹಲಿ:  ದೇಶದ 26ನೇ ಮುಖ್ಯ ಚುನಾವಣಾಧಿಕಾರಿಯಾಗಿ ಜ್ಞಾನೇಶ್ ಕುಮಾರ್  ಅವರು ನೇಮಕವಾಗಿದ್ದಾರೆ. ನಿನ್ನೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಯ್ಕೆ ಸಮಿತಿ ನೂತನ ಚುನಾವಣಾ ಅಧಿಕಾರಿಯ ಆಯ್ಕೆ…

Read More »
ರಾಜಕೀಯ

ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರಾಗಿ ಬಿ.ಆರ್. ಪಾಟೀಲ್ ನೇಮಕ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಸಲಹೆಗಾರ ಹುದ್ದೆಗೆ ರಾಜೀನಾಮೆ ನೀಡಿದ್ದ ಅಳಂದ ಕಾಂಗ್ರೆಸ್​ ಶಾಸಕ ಬಿ.ಆರ್. ಪಾಟೀಲ್​ಗೆ ಇದೀಗ ಹೊಸ ಹುದ್ದೆ ನೀಡಲಾಗಿದ್ದು ಅವರನ್ನು ರಾಜ್ಯ ನೀತಿ…

Read More »
Freedom TV

ರಾತ್ರಿ ವೇಳೆ ಸಿಂಗಲ್ ಫೇಸ್ ಕೃಷಿ ಪಂಪ್ಸೆಟ್ ಗಳನ್ನು ನೀರಾವರಿ ಫೀಡರ್ ಗಳಲ್ಲಿ ಬಳಸದಂತೆ ರೈತರಿಗೆ ಬೆಸ್ಕಾಂ ಮನವಿ

ಬೆಂಗಳೂರು: ರೈತರ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆ 4 ಗಂಟೆಗಳ ಕಾಲ ಹಾಗೂ ರಾತ್ರಿ ವೇಳೆ 3 ಗಂಟೆಗಳ ಕಾಲ ಮೂರು ಫೇಸ್ ವಿದ್ಯುತ್ ಹಾಗೂ…

Read More »
ರಾಜ್ಯ

ಸರ್ಕಾರದ ವಿರುದ್ದ ABVP ಪ್ರೊಟೆಸ್ಟ್​..!

ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಶುರುವಾಗಿದ್ದ 9 ವಿವಿಗಳನ್ನು ಮುಚ್ಚುವ ಸರ್ಕಾರದ ನಿರ್ಧಾರದ ವಿರುದ್ದ ಜನಾಕ್ರೋಶ ಮುಂದುವರಿದಿದೆ.  ಇದರ ಮುಂದುವರಿದ ಭಾಗವಾಗಿ ಕಲಬುರ್ಗಿಯಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ…

Read More »
ಮನರಂಜನೆ

ಛಾವಾ ಸೂಪರ್ ಹಿಟ್; ನಾಲ್ಕನೆ ದಿನಕ್ಕೆ ₹100 ಕೋಟಿ

ನಟ ವಿಕ್ಕಿ ಕೌಶಲ್ ಮತ್ತುರಶ್ಮಿಕಾ ಮಂದಣ್ಣ ಅವರು ಜೋಡಿಯಾಗಿ ಅಭಿನಯಿಸಿರುವ ‘ಛಾವ’ ಸಿನಿಮಾ ಸೂಪರ್​ ಹಿಟ್ ಆಗಿದೆ. ಫೆಬ್ರವರಿ 14ರಂದು ಈ ಸಿನಿಮಾ ಬಿಡುಗಡೆ ಆಗಿತ್ತು. ಐತಿಹಾಸಿಕ…

Read More »
ರಾಜಕೀಯ

ಪ್ರಧಾನಿ ಸ್ಥಾನದಿಂದ ಮೋದಿಯವರನ್ನ ಕೆಳಗಿಳಿಸಿ; ಬಿಜೆಪಿ ನಾಯಕರಿಗೆ ಲಾಡ್ ಟಾಂಗ್

ಬೆಳಗಾವಿ:  ಮೋದಿಯವರನ್ನ ಪ್ರಧಾನಮಂತ್ರಿ ಸ್ಥಾನದಿಂದ ಕೆಳಗಡೆ ಇಳಿಸಿ ಎಂದು ನೇರವಾಗಿಯೇ ಬಿಜೆಪಿ ನಾಯಕರಿಗೆ ಸಚಿವ ಸಂತೋಷ ಲಾಡ್ ತಿರುಗೇಟು ನೀಡಿದ್ದಾರೆ. ಚಂದ್ರಬಾಬು ನಾಯ್ಡು ಅಥವಾ ನಿತಿನ್ ಗಡ್ಕರಿ…

Read More »
ರಾಜಕೀಯ

ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ; ಡಿಕೆಶಿ ಸ್ಪಷ್ಟನೆ

ಬೆಂಗಳೂರು:  ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಾದ ಅನ್ಯಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಫಲಾನುಭವಿಗಳಿಗೆ ನೀಡಿಲ್ಲ ಎಂದು ವಿಪಕ್ಷಗಳು ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದರು. ಈ ಕುರಿತು…

Read More »
#Exclusive News

ಮಾರ್ಚ್ 3ರಿಂದ ಅಧಿವೇಶನ: ಮಾರ್ಚ್ 7 ರಂದು ಆಯವ್ಯಯ ಮಂಡನೆ: ಸಿಎಂ ಸಿದ್ದರಾಮಯ್ಯ.

ಬೆಂಗಳೂರು: ಫೆಬ್ರವರಿ 17: ವಿಧಾನಮಂಡಲದ ಅಧಿವೇಶನ ಮಾರ್ಚ್ 3, 2025 ರಿಂದ ಪ್ರಾರಂಭವಾಗಲಿದ್ದು, ನೂತನ ವರ್ಷದ ಮೊದಲನೇ ಅಧಿವೇಶನವಾದ್ದರಿಂದ ರಾಜ್ಯಪಾಲರು ಮೂರನೇ ತಾರೀಖಿನಂದು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ…

Read More »
ರಾಜಕೀಯ

ಯಮುನಾ ಸ್ವಚ್ಚತಾ ಕಾರ್ಯಾರಂಭ..

ನವದೆಹಲಿ: ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆದ್ದು ವಾರದೊಳಗೆ ಯಮುನಾ ನದಿ ಸ್ವಚ್ಚತಾ ಕಾರ್ಯ ಭರದಿಂದ ಸಾಗಿದೆ. ಫೆ. 5ರಂದು ನಡೆದ ದೆಹಲಿ ಚುನಾವಣೆಯಲ್ಲಿ ಯಮುನಾ ನದಿ…

Read More »
ಕ್ರೈಂ ಸ್ಟೋರಿ

ದರ್ಶನ್ ಪರ ಸುಪ್ರೀಂ ಕೋರ್ಟ್ ನಲ್ಲಿ ಸಿಬಲ್ ವಾದ..?

ಬೆಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸುವ ಸಾಧ್ಯತೆಯಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ…

Read More »
ಕ್ರೈಂ ಸ್ಟೋರಿ

ಅತ್ತೆಯ ಕೊಲೆ ಮಾಡಿ ಪರಾರಿಯಾದ ಭೂಪ..!

ಚಿಕ್ಕಮಗಳೂರು: ಅಳಿಯನಿಂದಲೇ ಅತ್ತೆಯ ಕೊಲೆ ನಡೆದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಭಾರತೀಬೈಲ್ ಗ್ರಾಮದಲ್ಲಿ ನಡೆದಿದೆ. 65 ವರ್ಷದ ಯಮುನಾ ಎಂಬುವವರನ್ನು ಅವರ ಅಳಿಯ ಶಶಿಧರ್‌…

Read More »
ಕ್ರೈಂ ಸ್ಟೋರಿ

ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆ..

ಮೈಸೂರು: ಒಂದೇ ಕುಟುಂಬದ ನಾಲ್ವರು ಶವವಾಗಿ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ವಿಶ್ವೇಶ್ವರಯ್ಯ ನಗರದ ಅಪಾರ್ಟ್ಮೆಂಟ್​ನಲ್ಲಿ ಇಂದು ಚೇತನ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತನ್ನ…

Read More »
ರಾಜಕೀಯ

ಬಿಜೆಪಿ ರಾಜ್ಯಧ್ಯಕ್ಷ ಯಾರಾಗ್ತಾರೆ? ಫೆ.20ರೊಳಗೆ ಉತ್ತರ ಸಿಗಲಿದೆ; ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ ಫೆ.20 ರೊಳಗೆ ಉತ್ತರ ಸಿಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ…

Read More »
ರಾಜಕೀಯ

ಸಿ.ಎಂ. ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು; ಬಿ.ಕೆ.ಹರಿಪ್ರಸಾದ್

ಕಲಬುರಗಿ: ರಾಜ್ಯದಲ್ಲಿ ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ ಗೆ ಬಿಟ್ಟದ್ದು ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ. ಕಲಬುರಗಿಯಲ್ಲಿ…

Read More »
ಮನರಂಜನೆ

ದರ್ಶನ್ ಹುಟ್ಟುಹಬ್ಬದ ಸಂಭ್ರಮ; ಡೆವಿಲ್ ಚಿತ್ರದ ಟೀಸರ್ ರಿಲೀಸ್

ನಟ ದರ್ಶನ್ ಹುಟ್ಟುಹಬ್ಬದಂದು ಫ್ಯಾನ್ಸ್‌ಗೆ ಗುಡ್ ನ್ಯೂಸ್ ಸಿಕ್ಕಿದೆ. ದರ್ಶನ್ ನಟನೆಯ ‘ಡೆವಿಲ್’ ಚಿತ್ರದ ಟೀಸರ್ ರಿಲೀಸ್ ಆಗಿದೆ. ಪ್ರಕಾಶ ವೀರ್ ನಿರ್ದೇಶನ ಆ್ಯಕ್ಷನ್ ಥ್ರೀಲ್ಲರ್ ಚಿತ್ರ…

Read More »
ರಾಜ್ಯ

ರೈತ ಮುಖಂಡ ಕುರುಬೂರ್ ಶಾಂತಕುಮಾರ್ ಬೆಂಗಳೂರಿಗೆ ಏರ್ ಲಿಫ್ಟ್

ಬೆಂಗಳೂರು: ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಇಂದು ಏರ್ ಆಂಬುಲೆನ್ಸ್ ಮೂಲಕ ಬೆಂಗಳೂರಿಗೆ ಕರೆ ತರಲಾಗಿದೆ.‌…

Read More »
ರಾಜ್ಯ

ವಿವಿ ಮುಚ್ಚುವ ಸರ್ಕಾರದ ನಿರ್ಧಾರ ಖಂಡಿಸಿ ನಾಳೆ ರಾಜ್ಯಾದ್ಯಂತ ಪ್ರತಿಭಟನೆ

ಹುಬ್ಬಳ್ಳಿ:  ರಾಜ್ಯದಲ್ಲಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಫೆ. 17 ರಂದು ABVP ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ವಿಶ್ವವಿದ್ಯಾಲಯಗಳು ವಿದ್ಯಾರ್ಜನೆಯ…

Read More »
ರಾಜಕೀಯ

ಸಿಎಂ ಕುರ್ಚಿ ಫೈಟ್ ಗಾಗಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ – ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಕುರ್ಚಿಗಾಗಿ ಭಾರಿ ಪೈಪೋಟಿ ನಡೆಯುತ್ತಿದೆ. ಇದರಿಂದಲೇ ರಾಜ್ಯ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.…

Read More »
Freedom TV

ದೆಹಲಿ ಕಾಲ್ತುಳಿತ ಪ್ರಕರಣ; ಮೃತ ಕುಟುಂಬಗಳಿಗೆ ₹10 ಲಕ್ಷ ಪರಿಹಾರ ಘೋಷಿಸಿದ ರೈಲ್ವೆ ಇಲಾಖೆ

ದೆಹಲಿ ರೈಲ್ವೆ ನಿಲ್ದಾಣದಲ್ಲಿ ಶನಿವಾರ ರಾತ್ರಿ ಕಾಲ್ತುಳಿತದಿಂದ ಮಹಾ ಕುಂಭಮೇಳಕ್ಕೆ ಹೊರಟಿದ್ದ 18 ಜನ ಸಾವನ್ನಪ್ಪಿದ್ದಾರೆ. ಈ ಹಿನ್ನಲೇಯಲ್ಲಿ ಮೃತ ಕುಟುಂಬಗಳಿಗೆ ರೆಲ್ವೆ ಇಲಾಖೆ ತಲಾ 10…

Read More »
ರಾಜಕೀಯ

ಕೊಪ್ಪಳ ವಿವಿಗೆ ಬೀಗ; ಸರ್ಕಾರದ ವಿರುದ್ದ ಜನಾಕ್ರೋಶ

ಕೊಪ್ಪಳ: ರಾಜ್ಯದ 9 ಹೊಸ ವಿಶ್ವವಿದ್ಯಾಲಯ ರದ್ದು ಮಾಡಲು ಚಿಂತನೆ ನಡೆಸಿರುವ  ಸರ್ಕಾರದ ವಿರುದ್ಧ ರಾಜ್ಯವ್ಯಾಪಿ ಜನಾಕ್ರೋಶ ಮುಂದುವರಿದಿದೆ. ಈ ಬೆನ್ನಲ್ಲೇ  ಕೊಪ್ಪಳದಲ್ಲಿ ವಿವಿಧ ಪ್ರಗತಿ ಪರ…

Read More »
ರಾಜಕೀಯ

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಮತಾಂಧ ಶಕ್ತಿಗಳು ತಲೆ ಎತ್ತುತ್ತಿವೆ; ಪ್ರಹ್ಲಾದ್ ಜೋಶಿ

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ‌ಮತಾಂಧ ಶಕ್ತಿಗಳು ದೊಡ್ಡ ಮಟ್ಟದಲ್ಲಿ ತಲೆ ಎತ್ತುತ್ತಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಟಿ ನಡೆಸಿ  ಮಾತನಾಡಿದ…

Read More »
ಕ್ರೈಂ ಸ್ಟೋರಿ

ಬೀದರ್ ಎಟಿಎಂ ದರೋಡೆ ಪ್ರಕರಣ; ಆರೋಪಿಗಳ ಸುಳಿವು ಕೊಟ್ಟವರಿಗೆ ಬಂಪರ್ ಬಹುಮಾನ..

ಬೀದರ್: ಎಟಿಎಂ ಸಿಬ್ಬಂದಿಗೆ ಶೂಟ್ ಮಾಡಿ ದರೋಡೆ ಮಾಡಿದ ಪ್ರಕರಣದ ಇಬ್ಬರು ದರೋಡೆಕೋರರ ಗುರುತು ಪತ್ತೆ ಹಚ್ಚುವಲ್ಲಿ ಬೀದರ್ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ಜನವರಿ 16ರಂದು…

Read More »
ರಾಜಕೀಯ

ಕೇಜ್ರಿವಾಲ್ ಶೀಶ್ ಮಹಲ್ ನವೀಕರಣ ಹಗರಣ; ತನಿಖೆಗೆ ಕೇಂದ್ರ ಆದೇಶ

ದೆಹಲಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್  ಅವರ 6 ಫ್ಲ್ಯಾಗ್‌ಸ್ಟಾಫ್ ರಸ್ತೆಯಲ್ಲಿರುವ ಅಧಿಕೃತ ನಿವಾಸದ ನವೀಕರಣ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದ ಮೇಲೆ ಕೇಂದ್ರ ಜಾಗೃತ…

Read More »
ಕ್ರೈಂ ಸ್ಟೋರಿ

ಬೆಳಗಾವಿಯಲ್ಲಿ ಗೋವಾ ಮಾಜಿ ಶಾಸಕನ ಕೊಲೆ; ಆಟೋ ಚಾಲಕ ಅರೆಸ್ಟ್

ಬೆಳಗಾವಿ: ಗೋವಾದ ಮಾಜಿ ಶಾಸಕ ಲಾವೂ ಮಾಮಲೇದಾರ್ (69)  ಕ್ಷುಲ್ಲಕ ಕಾರಣದ ಹಿನ್ನೆಲೆಯಲ್ಲಿ ಮಾರಣಾಂತಿಕ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಖಡೇಬಜಾರ್…

Read More »
ಕ್ರೈಂ ಸ್ಟೋರಿ

ಕಾಂಗ್ರೆಸ್ ಮುಖಂಡನಿಗೆ ಬೆದರಿಕೆ ಕರೆ; ಎಫ್ ಐ ಆರ್ ದಾಖಲು

ಕಾಂಗ್ರೆಸ್ ಮುಖಂಡ, ಅಲ್ಪಸಂಖ್ಯಾತ ನಿಗಮದ ಅಧ್ಯಕ್ಷ ಬಿ. ಕೆ. ಅಲ್ತಾಫ್ ಅವರಿಗೆ ಅಪರಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದೆ. ಈ ಸಂಬಂಧ ಅಲ್ತಾಫ್ ಅವರು ಜೆ.ಜೆ.ನಗರ ಪೋಲಿಸ್…

Read More »
Freedom TV

ಮೆಟ್ರೋ ಟಿಕೆಟ್ ದರ ಏರಿಕೆ ವಿರುದ್ದ ಪ್ರತಿಭಟನೆ; ABVP ಕಾರ್ಯಕರ್ತರ ವಿರುದ್ದ FIR

ಬೆಂಗಳೂರು: ನಮ್ಮ ಮೆಟ್ರೋ ದರ ಏರಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೇ ಇಂದು ಬೆಳಿಗ್ಗೆ ಎಬಿವಿಪಿ ದರ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿತು.…

Read More »
ಕ್ರೈಂ ಸ್ಟೋರಿ

ಬಾಗಪ್ಪ ಹರಿಜನ ಕೊಲೆ ಪ್ರಕರಣ; ನಾಲ್ವರು ಆರೋಪಿಗಳು ಪೋಲಿಸ್ ಕಸ್ಟಡಿಗೆ

ವಿಜಯಪುರ: ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಕೊಲೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು 5 ದಿನಗಳ ಕಾಲ ಪೋಲಿಸ್ ವಶಕ್ಕೆ ನೀಡಿ 2ನೇ ಹೆಚ್ಚುವರಿ ಜಿಲ್ಲಾ ವಿಶೇಷ…

Read More »
ರಾಜ್ಯ

ನಮ್ಮ ಮೆಟ್ರೋಗೆ ಪ್ರಯಾಣಿಕರ ಹೊಸ ಬೇಡಿಕೆಗಳು?

ಬೆಂಗಳೂರು: ನಮ್ಮ ಮೆಟ್ರೋ ಟಿಕೆರ್ ದರ ಏರಿಕ ಆದ ಬೆನ್ನಲ್ಲೇ ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿತ್ತು. ರಾಜಕೀಯವಾಗಿ ಬಿಜೆಪಿ – ಕಾಂಗ್ರೆಸ್ ಆರೋಪ ಪ್ರತ್ಯಾರೋಪ ನಡೆಸಿದರು. ಈ ಹಿನ್ನಲೇ…

Read More »
#Exclusive News

ಫ್ರೀಡಂ ಟಿವಿ ಸರ್ವರ್‌ಗೆ ಕನ್ನ – ಫ್ರಾಡ್ ಕೆ.ಸಂತೋಷ್ ಅರೆಸ್ಟ್

ಫ್ರೀಡಂ ಟಿವಿಯ ಫೇಸ್ ಬುಕ್ ಹ್ಯಾಕ್ ಮಾಡಿ ಅಶ್ಲೀಲ ವಿಡಿಯೋ ಪೋಸ್ಟ್ ಮಾಡುತ್ತಿದ್ದ ಹಾಗೂ ಫ್ರೀಡಂ ಟಿವಿ ಕಂಪ್ಯೂಟರ್ ವ್ಯವಸ್ಥೆಗೆ ಕನ್ನ ಹಾಕಲು ಮುಂದಾಗಿದ್ದ ಕೆ.ಸಂತೋಷ್ S/O…

Read More »
Freedom TV

ಪುಲ್ವಾಮಾ ದಾಳಿಗೆ ಆರು ವರ್ಷ; ಗಣ್ಯರಿಂದ ಹುತಾತ್ಮ ಯೋಧರಿಗೆ ಗೌರವ ನಮನ

ಜಮ್ಮು- ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಾರತೀಯ ಯೋಧರ ಮೇಲೆ ಉಗ್ರರು ನಡೆಸಿದ್ದ ಅಮಾನುಷ ದಾಳಿಗೆ ಇಂದಿಗೆ(ಫೆ.14) ಆರು ವರ್ಷವಾಗಿದೆ. ಪುಲ್ವಾಮಾ ದಾಳಿಯಲ್ಲಿ 40 CRPF ಯೋಧರು ಹುತಾತ್ಮರಾಗಿದ್ದರು.…

Read More »
ರಾಜಕೀಯ

ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಟ್ರಂಪ್ ಮಹತ್ವದ ಘೋಷಣೆ..

ಪ್ರಧಾನಿ ನರೆಂದ್ರ ಮೋದಿ ಫ್ರಾನ್ಸ್ ಪ್ರವಾಸದ ಬಳಿಕ ಟ್ರಂಪ್ ಆಹ್ವಾನದ ಮೇರೆಗೆ ಗುರುವಾರ ಸಂಜೆ ಅಮೆರಿಕಕ್ಕೆ ಬಂದಿಳಿದಿದ್ದಾರೆ. ಡೋನಾಲ್ಡ್ ಟ್ರಂಪ್ ಎರಡನೇ ಬಾರಿ ಅಮೆರಿಕದ ಅಧ್ಯಕ್ಷರಾದ ಬಳಿಕ…

Read More »
ರಾಜಕೀಯ

ನಮ್ಮ ಮೆಟ್ರೋ ಪ್ರಯಾಣ ದರ ಕೊಂಚ ಇಳಿಕೆ; ಎಷ್ಟು ರೂಪಾಯಿ ಕಡಿಮೆ ಆಗಿದೆ?

  ಪ್ರಯಾಣಿಕರ ಆಕ್ರೋಶಕ್ಕೆ ಮಣಿದ BMRCL ಮೆಟ್ರೋ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಇಂದಿನಿಂದ ಪರಿಷ್ಕೃತ ದರ ಜಾರಿ ಬೆಂಗಳೂರು ಜನರಿಗೆ ಪ್ರಯಾಣಕ್ಕೆ ಅನುಕೂಲವಾಗಿರುವ ನಮ್ಮ ಮೆಟ್ರೋ…

Read More »
#Exclusive News

ಯಲಹಂಕ : ಭ್ರಷ್ಟ ವಿಶೇಷ ತಹಶೀಲ್ದಾರ್ ಮುನಿಶಾಮಿ ರೆಡ್ಡಿಯನ್ನ ಸಸ್ಪೆಂಡ್​ ಮಾಡಿದ RC..

ಬೆಂಗಳೂರು : ಯಲಹಂಕ ತಾಲ್ಲೂಕು ವಿಶೇಷ ತಹಶೀಲ್ದಾರ್ ಮುನಿಶಾಮಿ ರೆಡ್ಡಿ ಸೇವೆಯಿಂದ ಅಮಾನತ್ತಾಗಿದ್ದಾರೆ.ಕೆಲ ದಿನಗಳ ಹಿಂದೆ ಲಂಚ ಪಡೆಯುವಾಗ  ಲೋಕಾಯುಕ್ತ ಅಧಿಕಾರಿಗಳಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ.…

Read More »
#Exclusive News

ಬೆಂಗಳೂರು ಮೆಟ್ರೋ ದರ ಪರಿಷ್ಕೃತ ; ಫೆ. 9 ರಿಂದ ಜಾರಿಗೆ ಬರಲಿದೆ..!

ಬೆಂಗಳೂರು : ಮೆಟ್ರೋ ರೈಲು ನಿಗಮ ಮಂಡಳಿ  ಶನಿವಾರ ಹೊಸ ದರ ರಚನೆಯನ್ನು ಘೋಷಿಸಿದೆ. ಅದು ಫೆ. 9, 2025 ರಿಂದ ಜಾರಿಗೆ ಬರಲಿದೆ. ಪರಿಷ್ಕೃತ ದರಗಳು…

Read More »
#Exclusive News

ಮುಡಾ ಕೇಸ್​ನಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್​ ರಿಲೀಫ್​….!

ರಾಜ್ಯ ರಾಜಕಾರಣದಲ್ಲಿ ಭಾರೀ  ಸಂಚಲನ ಮೂಡಿಸಿದ್ದ ಮು ಡಾ ಕೇಸ್​..  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ, ಕರ್ನಾಟಕ ಹೈಕೋರ್ಟ್​ನ ಧಾರವಾಡ ಪೀಠ ತೀರ್ಪು ಪ್ರಕಟಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯನ್ನು…

Read More »
#Exclusive News

2025 ಕ್ಕೆ ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲುತ್ತೆ : ಶ್ರೀರಾಮುಲು

ನನಗೆ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವಕಾಶ ಕೊಟ್ಟರೆ ನಿಭಾಯಿಸುವೆ, 2028 ಕ್ಕೆ 150 ಕ್ಕೂ ಹೆಚ್ಚು ಸ್ಥಾನ ಗೆಲ್ಲಿಸಿ ಭಾರತೀಯ ಜನತಾ ಪಕ್ಷದ ನಾಯಕರನ್ನ ಸಿಎಂ ಮಾಡುವೇ ಎಂದು…

Read More »
#Exclusive News

ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ 8ನೇ ಕೇಂದ್ರ ಬಜೆಟ್ ಮಂಡಿಸಲಿದ್ದಾರೆ…

ನವದೆಹಲಿ :  ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬೆಳಗ್ಗೆ 11ಕ್ಕೆ ಬಜೆಟ್ ಮಂಡಿಸ ಲಿದ್ದು, ಇದರೊಂದಿಗೆ ಸತತ 8 ಬಜೆಟ್ ದಾಖಲಿಸಿದ ಮೊದಲ ಸಚಿವೆ ಎಂಬ ಹಿರಿಮೆಗೆ…

Read More »
#Exclusive News

 ಸಿದ್ದರಾಮಯ್ಯನವರ ಮಗ ಯತೀಂದ್ರ ಇನ್ನೂ ಬಚ್ಚಾ: ಪ್ರಮೋದ್ ಮುತಾಲಿಕ್ ಕಿಡಿ

ಧಾರವಾಡ : ಹಿಂದೂ ಮೂಲಭೂತವಾದಿಗಳು ಉಗ್ರರು ಎಂದು ಸಿಎಂ ಸಿದ್ದರಾಮಯ್ಯನವರ ಪುತ್ರ ಯತೀಂದ್ರ ನೀಡಿರುವ ಹೇಳಿಕೆಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಮಾತನಾಡಿದ…

Read More »
#Exclusive News

ಸಿದ್ದರಾಮಯ್ಯ ಹಾಗೂ ಅವರ ಮಗ ಯತೀಂದ್ರ ತೀವ್ರ ಎಡಪಂಥೀಯರು ; ಅರವಿಂದ ಬೆಲ್ಲದ

ಹುಬ್ಬಳ್ಳಿ : ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪುತ್ರ ಯತೀಂದ್ರ ಅವರಿಗೆ ಈ ದೇಶದ ಸಂಸ್ಕೃತಿ, ನಮ ಭಾಷೆ ನಮ್ಮತನ ಬಗ್ಗೆ ಗೊತ್ತಿಲ್ಲ. ಸಿದ್ದರಾಮಯ್ಯಯವರು ಹಾಗೂ ಅವರ…

Read More »
#Exclusive News

ಕಲಬುರಗಿ : ಸಾಲದಬಾಧೆ ತಾಳಲಾರದೆ ರೈತ ಆತ್ಮಹತ್ಯೆ

ಕಲಬುರಗಿ : ಸಾಲಬಾಧೆ ತಾಳಲಾರದೆ ರೈತ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪೂರ ತಾಲೂಕಿನ ಬಬಲಾದ(ಕೆ) ಗ್ರಾಮದಲ್ಲಿ ಜರುಗಿದೆ.ರೇವಣಸಿದ್ದಪ್ಪ (58) ಆತ್ಮಹತ್ಯೆ ಮಾಡಿಕೊಡಿರುವ…

Read More »
#Exclusive News

 ಧಾರವಾಡ : ಪುಡಾರಿಗಳಿಗೆ ಬಿಸಿ ಮುಟ್ಟಿಸಿದ ಪೊಲೀಸರು..!

ಧಾರವಾಡ : ಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕೋ ನಿಟ್ಟಿನಲ್ಲಿ, ಪಬ್ಲಿಕ್ ಪ್ರೆಂಡ್ಲಿ ಪೊಲೀಸ್ ವಾತಾವರಣ ಸೃಷ್ಠಿಸುವ ಜತೆಗೆ ಪುಡಾರಿಗಳಿಗೆ ಬಿಸಿ…

Read More »
#Exclusive News

ದೇವನಹಳ್ಳಿ : ರಸ್ತೆಯನ್ನ ಆಕ್ರಮಿಸಿಕೊಂಡ ಹೊಟೇಲ್ ಮಾಲೀಕರು

ದೇವನಹಳ್ಳಿ : ಅನಧಿಕೃತ ಪಾರ್ಕಿಂಗ್ ಅಡ್ಡೆಗಳಿಂದ ದೇವನಹಳ್ಳಿ ಜನತೆ ಹೈರಾಣ ಆಗಿದ್ದಾರೆ. ಇದನ್ನ ಕಂಡು ಕಾಣದಂತೆ ಟ್ರಾಫಿಕ್ ಪೊಲೀಸರು ಜಾಣ ಕುರುಡರಂತೆ ವರ್ತಿಸುತ್ತಿದ್ದಾರೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ…

Read More »
#Exclusive News

ತುಮಕೂರು : ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಊರು ತೊರೆದ ಕುಟುಂಬ

ತುಮಕೂರು : ತುಮಕೂರಿನಲ್ಲಿ ಮೈಕ್ರೋ ಫೈನಾನ್ಸ್‌ ಸಿಬ್ಬಂದಿ ಕಿರುಕುಳಕ್ಕೆ ಮಹಿಳೆಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕುರಂಕೋಟೆ ಗ್ರಾಮದಲ್ಲಿ ಮೈಕ್ರೋ…

Read More »
#Exclusive News

ಪ್ರಯಾಗ್​ರಾಜ್​ ಕಾಲ್ತುಳಿತ ಪ್ರಕರಣ : ಗಾಯಗೊಂಡ ಭಕ್ತರನ್ನು ಹೊತ್ತೊಯ್ಯುತ್ತಿದ್ದ ಆಂಬ್ಯುಲೆನ್ಸ್‌ಗೆ ಬೆಂಕಿ

ಪ್ರಯಾಗರಾಜ್ : ಬುಧವಾರ ಬೆಳಗ್ಗೆ ಮಹಾಕುಂಭದಲ್ಲಿ ನೂಕುನುಗ್ಗಲು ಉಂಟಾದಾಗ ಗಾಯಗೊಂಡ ಕಾಲ್ತುಳಿತ ಪ್ರಕರಣ ಉಂಟಾಗಿ ಸುಮಾರು 25-30 ಮಹಿಳೆಯರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗೆ ಕರೆದೊಯ್ಯುವಾಗ ಆಂಬ್ಯುಲೆನ್ಸ್​ನಲ್ಲಿ ಬೆಂಕಿ…

Read More »
#Exclusive News

ಚಿಂತಾಮಣಿ : ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಶೌಚಾಲಯಕ್ಕೆ ಬೀಗ

ಚಿಂತಾಮಣಿ : ಕೋಲಾರ ಜಿಲ್ಲೆಯ ಚಿಂತಾಮಣಿಯ ಸ್ಥಳೀಯ ಸರ್ಕಾರಿ ಆಸ್ಪತ್ರೆಯಲ್ಲಿ ಸರಿಯಾದ ಶೌಚಾಲಯದ ವ್ಯವಸ್ಥೆ ಇಲ್ಲ.ಇರುವ ಶೌಚಾಲಯಗಳಿಗೂ ಬೀಗ ಹಾಕಲಾಗಿದೆ. ಆಸ್ಪತ್ರೆಗೆ ಬರುವ  ರೋಗಿಗಳು ಮತ್ತು ರೋಗಿಗಳ…

Read More »
#Exclusive News

ಗದಗ : KSRTC ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ

ಗದಗ : ಭೀಕರ ರಸ್ತೆ ಅಪಘಾತದಲ್ಲಿ ಬೈಕ್​ ಸವಾರನ ಕಾಲು ಕಟ್ ಆಗಿರುವ ಭಯಾನಕ ದೃಶ್ಯ ಗದಗ ಜಿಲ್ಲೆ ಮುಂಡರಗಿ ಪಟ್ಟಣದ ಕೋರ್ಟ್ ಸರ್ಕಲ್ ಬಳಿ ನಡೆದಿದೆ.…

Read More »
#Exclusive News

ಮುಡಾ ಕೇಸ್​ : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿಗೆ ಬಿಗ್​ ರಿಲೀಫ್​..!

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಹಾಗೂ ನಗರಾಭಿವೃದ್ದಿ ಸಚಿವರಾದ ಭೈರತಿ ಸುರೇಶ್​ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.ಮುಡಾ ಸೈಟ್ ಹಗರಣ ವಿಚಾರಣೆ ಸಂಬಂಧ ಇಡಿ…

Read More »
#Exclusive News

ಬೆಸ್ಕಾಂ ಎಂಡಿಯಾಗಿ ಡಾ. ಎನ್‌ . ಶಿವಶಂಕರ ಅಧಿಕಾರ ಸ್ವೀಕಾರ

  ಬೆಂಗಳೂರು: ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಹಿರಿಯ ಐಎಎಸ್‌ ಅಧಿಕಾರಿ ಡಾ. ಎನ್.‌ ಶಿವಶಂಕರ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿದ್ದ ಡಾ. ಎನ್.‌…

Read More »
#Exclusive News

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಕೋಡಬೇಕು ; ಸ್ನೇಹಮಯಿ ಕೃಷ್ಣ

ಸ್ನೇಹಮಯಿ ಕೃಷ್ಣ ಪ್ರತಿಕ್ರಿಯೆ (ಧಾರವಾಡ) : ಮುಡಾ ಪ್ರಕರಣದಲ್ಲಿ ಮೊದಲ ಆರೋಪಿ ಸಿದ್ದರಾಮಯ್ಯ ನವರು ಆಗಿರುವ ಕಾರಣ ಪ್ರಕರಣವನ್ನು ಸಿಬಿಐ ತನಿಖೆಗೆ ಕೋಡಬೇಕು.ಸಿಎಂ ಸಿದ್ದರಾಮಯ್ಯ ಸೇರಿ ಪ್ರಭಾವಿ…

Read More »
#Exclusive News

ಅವರು ನಾಟಕ ಮಾಡುತ್ತಿದ್ದಾರೆ ಅಂತ ನನಗೆ ಅನಿಸುತ್ತೆ : ಜಮೀರ್ ಅಹ್ಮದ್

ಕೊಪ್ಪಳ ನಗರದಲ್ಲಿ ಸಚಿವ ಜಮೀರ್ ಅಹ್ಮದ್, ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ನಡುವಿನ ಗುದ್ದಾಟ ಅವರ ಆಂತರಿಕ ವಿಚಾರ ಎಂದು ಹೇಳಿದ್ದಾರೆ. ಇನ್ನು ಅವರು ಕಾಂಗ್ರೆಸ್ ಬರೋ…

Read More »
#Exclusive News

13 ದಿನಗಳ ಕಾಲ ಚಿಕಿತ್ಸೆ ಪಡೆದ ಬಳಿಕ ಲಕ್ಷ್ಮೀ ಹೆಬ್ಬಾಳ್ಕರ್ ಡಿಸ್ಚಾರ್ಜ್​..!

ಬೆಳಗಾವಿ : ಅಪಘಾತದಲ್ಲಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಭಾನುವಾರ ಆಸ್ಪತ್ರೆಯಿಂದ ಬಿಡಗಡೆಯಾಗಿದ್ದಾರೆ. ಇನ್ನು ಸತತ 13 ದಿನ ಆಸ್ಪತ್ರೆಯಲ್ಲಿ…

Read More »
#Exclusive News

ದೇಶಾದ್ಯಾಂತ 76ನೇ ಗಣರಾಜ್ಯೋತ್ಸವ ಸಂಭ್ರಮ..

ದೇಶಾದ್ಯಾಂತ 76ನೇ ಗಣರಾಜ್ಯೋತ್ಸವ ಸಂಭ್ರಮ ಇಂದು ರಾಷ್ಟ್ರದ ಕರ್ತವ್ಯ ಪಥದಲ್ಲಿ ಭವ್ಯವಾದ ಮೆರವಣಿಗೆಯೊಂದಿಗೆ ಮಿಲಿಟರಿ ಸಾಮರ್ಥ್ಯ ಮತ್ತು ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರದರ್ಶಿಸುತ್ತದೆ. 1950 ಜನವರಿ 26 ರಂದು…

Read More »
#Exclusive News

ಶ್ರೀರಾಮುಲು V/s ರೆಡ್ಡಿ ಬಡಿದಾಟ ಹಿನ್ನೆಲೆ ; ಬೆಂಗಳೂರಿನಲ್ಲಿ ನಮ್ದೂ ಗ್ಯಾಂಗ್ ಇದೆ..!

ಬೆಂಗಳೂರಿನಲ್ಲಿ ನಮ್ದೂ  ಒಂದು ಬಿಜೆಪಿ ಶಾಸಕರ ಗ್ಯಾಂಗ್ ಇದೆ.ಹೈಕಮಾಂಡ್ ತೀರ್ಮಾನ ಮಾಡಿಲ್ಲ ಅಂದ್ರೆ ನಾವು ತಿರುಗಿ ಬೀಳುತ್ತೇವೆ ಎಂದು ಯಲಹಂಕ  ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ಹೈ ಕಮಾಂಡ್​…

Read More »
#Exclusive News

ಸಮಾಜದ ಶಾಂತಿಗಾಗಿ ತೀರ್ಥಂಕರರ ಉಪದೇಶ ಆದರ್ಶಪ್ರಾಯ ; ಲೋಕಸಭಾ ಸ್ಪೀಕರ್ ಓಂ ಬಿರ್ಲಾ

ಹುಬ್ಬಳ್ಳಿ : “ಮಾನವ ಕಲ್ಯಾಣಕ್ಕೆ ಮಹಾವೀರ, ಪಾರ್ಶ್ವನಾಥರ ವಿಚಾರಗಳು ಮಾರ್ಗದರ್ಶಿಯಾಗಿವೆ. ಅಹಿಂಸಾ ತತ್ವ, ಸೇವಾ ತ್ಯಾಗ ವಿಶ್ವಕ್ಕೆ ಮಾದರಿಯಾಗಿದ್ದು, ಮನುಷ್ಯ ಜೀವನಕ್ಕೆ ಮಹಾವೀರರು ಆದರ್ಶಪ್ರಾಯವಾಗಿದ್ದಾರೆ” ಎಂದು ಲೋಕಸಭಾ…

Read More »
#Exclusive News

ಶ್ರೀರಾಮುಲು ಪಕ್ಷದ ಸಿದ್ದಾಂತ ಒಪ್ಪಿ ಬಂದರೆ ಸ್ವಾಗತ ; ಸಚಿವ ಸತೀಶ್ ಜಾರಕಿಹೊಳಿ

ಶ್ರೀರಾಮುಲು ಪಕ್ಷದ ಸಿದ್ಧಾಂತ ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇನೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣ ಬಳಿಕ…

Read More »
#Exclusive News

ಕೇಂದ್ರ ಹಣಕಾಸು ಸಚಿವರಿಗೆ ಪತ್ರ ಬರೆದ ಡಿಸಿಎಂ ಡಿಕೆ ಶಿವಕುಮಾರ್​..!

ಬೆಂಗಳೂರು : 2025 ರ ಕೇಂದ್ರ ಬಜೆಟ್ ಅನ್ನು​ ಫೆಬ್ರವರಿಯಲ್ಲಿ  ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಮಂಡನೆ ಮಾಡಲಿದ್ದಾರೆ.ಇನ್ನು ಈ ಬಾರಿಯ ಬಜೆಟ್‌‌ನಲ್ಲಿ ಯಾರಿಗೆಲ್ಲಾ ಏನೆಲ್ಲಾ…

Read More »
#Exclusive News

ಮೈಕ್ರೋ ಫೈನಾನ್ಸ್​ ಕಂಪನಿಗಳ ವಿರುದ್ದ ಕ್ರಮ ಕೈಗೊಳ್ಳುತ್ತಾ ಸರ್ಕಾರ..?

ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿಗೆ ನಿಯಮಬಾಹಿರ ಕ್ರಮಗಳನ್ನು ಕೈಗೊಳ್ಳದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಟ್ಟಪ್ಪಣೆ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿನಲ್ಲಿ ಸಾಲ ವಸೂಲಾತಿಗೆ…

Read More »
#Exclusive News

ಚುನಾವಣೆಗೂ ಮುನ್ನ 50 ಶಾಸಕರನ್ನ ಸಂಪರ್ಕಿಸಿದ್ದೆ ; ಡಿ.ಕೆ.ಶಿವಕುಮಾರ್​

ಬೆಂಗಳೂರು :  ಡಿ.ಕೆ. ಶಿವಕುಮಾರ್ ಶ್ರೀರಾಮುಲು ಅವರನ್ನು ಕಾಂಗ್ರೆಸ್​ ಪಕ್ಷಕ್ಕೆ ಸೆಳೆಯಲು ಪ್ರಯತ್ನಿಸುತ್ತಿದ್ದಾರೆ. ಇದೇ ಕಾರಣಕ್ಕೆ ಶ್ರೀರಾಮುಲು ತಮ್ಮ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದು ಜನಾರ್ದನ…

Read More »
#Exclusive News

“ಮತದಾನ ಮಾಡೋದಕ್ಕಿಂತ ದೊಡ್ಡದೇನು ಇಲ್ಲ, ನಾನು ಖಚಿತವಾಗಿ ಮತ ಚಲಾಯಿಸುತ್ತೇನೆ”

ಪ್ರತಿ ವರ್ಷ ಜನವರಿ 25 ರಂದು, ಭಾರತವು ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸುತ್ತದೆ. ಇದು ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯ ಪಾಲ್ಗೊಳ್ಳುವಿಕೆಯನ್ನು ಪ್ರೋತ್ಸಾಹಿಸುವ ಮಹತ್ವದ ಸಂದರ್ಭವಾಗಿದೆ. ಈ ದಿನವು…

Read More »
#Exclusive News

ಮೂಗಲ್ಲಿ ರಕ್ತ ಬರುವಂತೆ ಲಾಯರ್ ಜಗದೀಶ್​ ಮೇಲೆ ಹಲ್ಲೆ..!

ಗುರುವಾರ ಅಣ್ಣಮ್ಮ ಕೂರಿಸೋ ವಿಚಾರದಲ್ಲಿ ಸ್ಥಳೀಯ ಹುಡುಗರೊಂದಿಗೆ ಗಲಾಟೆ ಮಾಡಿಕೊಂಡಿದ್ದ ಜಗದೀಶ್‌ಗೆ ಅವರೆಲ್ಲರೂ ಸೇರಿಕೊಂಡು ಸರಿಯಾಗಿ ಥಳಿಸಿದ್ದರು. ಈಗ ಮತ್ತೊಮ್ಮೆ ಜಗದೀಶ್‌ ಮೇಲೆ ಹಲ್ಲೆಯಾಗಿದೆ. ಈ ಬಾರಿ…

Read More »
#Exclusive News

ದಳಪತಿ ವಿಜಯ್ ಕೊನೆಯ ಚಿತ್ರಕ್ಕೆ ಮೊದಲ ಸಿನಿಮಾದ ಹೆಸರು ಅಂತಿಮ…!

ತಮಿಳು ಸೂಪರ್ ಸ್ಟಾರ್ ವಿಜಯ್ ಅವರು ರಾಜಕೀಯಕ್ಕಾಗಿ ಚಿತ್ರರಂಗವನ್ನು ತ್ಯಜಿಸುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ. ದಳಪತಿ ವಿಜಯ್ ಅವರು ತಮ್ಮ ಹೊಸ ಸಿನಿಮಾದ ಶೂಟ್​ನಲ್ಲಿ ಬ್ಯುಸಿ ಆಗಿದ್ದಾರೆ. ಅತಿ ವೇಗದಲ್ಲಿ…

Read More »
#Exclusive News

ರಾಜಣ್ಣ ಸಹಕಾರ ಕ್ಷೇತ್ರಕ್ಕೆ ನೀವು ಲಾಯಕ್ಕಿಲ್ಲ ; J.C.ಮಾಧುಸ್ವಾಮಿ

ತುಮಕೂರಿನಲ್ಲಿ ಸಚಿವ vs ಮಾಜಿ ಸಚಿವ.. ರಾಜಣ್ಣ ಸಹಕಾರ ಕ್ಷೇತ್ರಕ್ಕೆ ನೀವು ಲಾಯಕ್ಕಿಲ್ಲ..! ಸಹಕಾರ ಕ್ಷೇತ್ರಕ್ಕೆ ರಾಜಿನಾಮೆ ನೀಡಿ ..! K.N.ರಾಜಣ್ಣ ವಿರುದ್ದ J.C.ಮಾಧುಸ್ವಾಮಿ ನಿಗಿನಿಗಿ..  …

Read More »
#Exclusive News

ತುಮಕೂರು : ಮಧುಗಿರಿ ಪೊಲೀಸರಿಂದ ಮಿಂಚಿನ ಕಾರ್ಯಚರಣೆ

ತುಮಕೂರು : ಮಧುಗಿರಿ ಪೊಲೀಸರಿಂದ ಮಿಂಚಿನ ಕಾರ್ಯಚರಣೆ.ಅಂತರಾಜ್ಯ ಕಳ್ಳರಿಂದ 10 ಲಕ್ಷ ರೂಪಾಯಿಯ ಬೆಲೆಬಾಳುವ ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡ ಪೊಲೀಸ್ ಅಧಿಕಾರಿಗಳು. ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ…

Read More »
#Exclusive News

ಗದಗ : ಜನವರಿ 26 ರಂದು ಪಂಜಿನ ಮೆರವಣಿಗೆ..!

ಗದಗ : ಹೋರಾಟಗಾರ ಕ್ರಾಂತಿಕಾರಿ ಸಂಗೊಳ್ಳಿ ರಾಯಣ್ಣನವರ ಪುಣ್ಯಸ್ಮರಣೆ ಅಂಗವಾಗಿ ಜನವರಿ 26 ರಂದು ಸಾಯಂಕಾಲ 6:30ಕ್ಕೆ ಪಂಜಿನ ಮೇರವಣಿಗೆಯನ್ನು ಗದಗ ಜಿಲ್ಲೆಯ ಕಿತ್ತೂರ ಚೆನ್ನಮ್ಮ ಸರ್ಕಲ್…

Read More »
#Exclusive News

ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ ; 25 ಕ್ಕೂ ಹೆಚ್ಚು ಕಾರ್ಮಿಕರಿಗೆ ಗಂಭೀರ ಗಾಯ

ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತದಲ್ಲಿ 25 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸುರ…

Read More »
#Exclusive News

ಧ್ವನಿವರ್ಧಕಗಳು ಯಾವುದೇ ಧರ್ಮಕ್ಕೆ ಅನಿವಾರ್ಯವಲ್ಲ: ಬಾಂಬೆ ಹೈಕೋರ್ಟ್

ಮುಂಬೈ: ಧ್ವನಿವರ್ಧಕಗಳ ಬಳಕೆ ಯಾವುದೇ ಧರ್ಮದ ಅವಿಭಾಜ್ಯ ಅಂಗವಲ್ಲ ಎಂದು ಬಾಂಬೆ ಹೈಕೋರ್ಟ್ ಗುರುವಾರ ಹೇಳಿದೆ.ಶಬ್ದ ಮಾಲಿನ್ಯ ನಿಯಮಗಳನ್ನು ಉಲ್ಲಂಘಿಸುವ ಧ್ವನಿವರ್ಧಕಗಳ ವಿರುದ್ಧ ತ್ವರಿತ ಕ್ರಮ ಕೈಗೊಳ್ಳುವಂತೆ …

Read More »
#Exclusive News

ಹಾಸನದಲ್ಲಿ ಉಳುಮೆ ವೇಳೆ ಜೈನ ಶಿಲೆಗಳು ಪತ್ತೆ..!

ಹಾಸನ : ಅರಕಲಗೂಡು ತಾಲ್ಲೂಕಿನ ಗಡಿಭಾಗ ಸುಳುಗೋಡು ಗ್ರಾಮದಲ್ಲಿ ಜಮೀನು ಉಳುಮೆ ಮಾಡುವಾಗ ಜೈನ ತೀರ್ಥಂಕರರ ಸುಂದರ ಕೆತ್ತನೆಯ ಪ್ರತಿಮೆ ಹಾಗೂ ಸ್ಥಂಭ ರೂಪದ ಕಲಾಕೃತಿಗಳು ಪತ್ತೆಯಾಗಿದೆ.…

Read More »
#Exclusive News

ಇಂದು ಸುಪ್ರೀಂನಲ್ಲಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ

ಬೆಂಗಳೂರು ಜ.24 : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿಗೆ ಹೋಗಿ ಹೈಕೋರ್ಟಿನಿಂದ ಷರತ್ತುಬದ್ಧ ಜಾಮೀನು ಪಡೆದಿರುವ ಚಿತ್ರನಟ ದರ್ಶನ್​ಗೆ ಹೈಕೋರ್ಟ್ ನೀಡಿರುವ ಜಾಮೀನು ಪ್ರಶ್ನಿಸಿ ರಾಜ್ಯ ಪೊಲೀಸರು…

Read More »
#Exclusive News

ಮಂಡ್ಯ ; ರೋಗಿಗಳನ್ನು ಮಾನವೀಯ ದೃಷ್ಠಿಯಿಂದ ನೋಡಿ ; ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ : ಜಿಲ್ಲೆಯ ಮಿಮ್ಸ್ ಆಸ್ಪತ್ರೆಗೆ ಜಿಲ್ಲಾಧಿಕಾರಿ ಡಾ: ಕುಮಾರ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ರೋಗಿಗಳ ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ…

Read More »
#Exclusive News

ಯತ್ನಾಳ್ ವಿರುದ್ಧ ಏಕವಚನದಲ್ಲೆ ವಾಗ್ದಾಳಿ ನಡೆಸಿದ ಜಿ.ಟಿ.ದೇವೆಗೌಡ..!

ಮುಡಾದ ಭ್ರಷ್ಟಾಚಾರದಲ್ಲಿ ತಮ್ಮ ಪಾತ್ರ ಇದೆ ಎಂಬ ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ಜಿ.ಟಿ.ದೇವೆಗೌಡ, ನಿನಗೇನು ಗೊತ್ತು ನನ್ನ ಯೋಗ್ಯತೆ, ಆಸ್ತಿ, ಸಾಲದ ಲೆಕ್ಕ ಎಂದು…

Read More »
#Exclusive News

ಮಹಾರಾಷ್ಟ್ರದಲ್ಲಿ ಭೀಕರ ರೈಲು ದುರಂತ …!

ಮುಂಬೈ: ಮಹಾರಾಷ್ಟ್ರದಲ್ಲಿ ರೈಲಿನಡಿ ಸಿಲುಕಿ 7 ಜನರ ದುರಂತವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಕಿ ಕಾಣಿಸಿಕೊಂಡಿದ ಎಂಬ ಸುದ್ದಿ ಹರಡುತ್ತಿದ್ದಂತೆ ಪುಷ್ಪಕ್ ಎಕ್ಸ್​ಪ್ರೆಸ್​ನಲ್ಲಿದ್ದ ಕೆಲವು ಪ್ರಯಾಣಿಕರು ರೈಲಿನ…

Read More »
#Exclusive News

ಅತ್ಯುತ್ತಮ‌ ಚುನಾವಣಾ ಪದ್ದತಿ ಅಳವಡಿಕೆ ; ಬಿ.ಫೌಜಿಯಾ ತರನ್ನುಮ್ ಪ್ರಶಸ್ತಿಗೆ ಆಯ್ಕೆಯಾದ DC

ಕಲಬುರಗಿ : ಭಾರತ ಚುನಾವಣಾ ಆಯೋಗವು 2024-25ನೇ ಸಾಲಿನ ಅತ್ಯತ್ತಮ ಚುನಾವಣಾ ಪದ್ದತಿ ಅಳವಡಿಸಿಕೊಂಡು ಅನುಷ್ಟಾನಕ್ಕೆ ತಂದಿದ್ದಕ್ಕಾಗಿ ಅಧಿಕಾರಿಗಳು ಮತ್ತು ಸಂಸ್ಥೆಗಳಿಗೆ ಪ್ರಶಸ್ತಿ ಘೋಷಿಸಿದ್ದು,ಜನರಲ್ ಕೆಟಗರಿ ವಿಭಾಗದಲ್ಲಿ…

Read More »
#Exclusive News

ಬೀದರ್ : ಬ್ರಿಮ್ಸ್ ಆಸ್ಪತ್ರೆಯ ವೈದ್ಯರ ಮಹಾ ಯಡವಟ್ಟು..!

ಬೀದರ್ :  ಬ್ರಿಮ್ಸ್ ಆಸ್ಪತ್ರೆಯ ವೈದ್ಯರ ಯಡವಟ್ಟಿನಿಂದ ಹೆರಿಗೆ ವೇಳೆ ನವಜಾತ ಶಿಶುವಿನ ಬಲಗಾಲ ಮೂಳೆಯೇ ಮುರಿದಿದೆ. ಹೆರಿಗೆ ಬಳಿಕ ಸ್ಕ್ಯಾನಿಂಗ್ ಮಾಡಿಸಿದಾಗ ಬಲಗಾಲಿನ ತೊಡೆಯ‌ ಮೂಳೆ…

Read More »
#Exclusive News

ಕಾರ್ಮಿಕ ಸಚಿವರ ತವರು ಜಿಲ್ಲೆಯಲ್ಲಿ ಬೀದಿಗಿಳಿದ ಕಾರ್ಮಿಕರು..!

ಧಾರವಾಡ : ಕಾರ್ಮಿಕ ಸಚಿವರ ತವರು ಜಿಲ್ಲೆಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೀದಿಗೆ ಇಳಿದ ಕಾರ್ಮಿಕರು.ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಅಸಮಾಧಾನ…

Read More »
#Exclusive News

ಬೀದರ್​ನಲ್ಲಿ ಹಾಡುಹಗಲೆ ಮತ್ತೊಂದು ಕಳ್ಳತನ..!

ಬೀದರ್ : ಬೀದರ್ ನಲ್ಲಿ ದರೋಡೆ, ಕೊಲೆ ಪ್ರಕರಣ ಮಾಸುವ‌ ಮುನ್ನವೆ ಮತ್ತೊಂದು ಹಾಡುಹಗಲೆ ಕಳ್ಳತನವಾಗಿದೆ.ಬೀದರ್ ನಗರದ ಜೈಲ್ ಹಿಂದಿನ SVP ಕಾಲೋನಿಯಲ್ಲಿ ಘಟನೆ ನಡೆದಿದೆ.ಹಾಡು ಹಗಲೇ…

Read More »
#Exclusive News

ಕಲಬುರಗಿಯಲ್ಲಿ ಮತ್ತೆ ಗುಂಡಿನ ಸದ್ದು..!

ಕಲಬುರಗಿ : ನಗರದ ವೈಷ್ಟೋದೇವಿ ಮಂದಿರದ ಹತ್ತಿರ ಸುಲಿಗೆಗೈದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೋರ್ವನ ಮೇಲೆ ಪೊಲೀಸರು ಗುಂಡಿನ…

Read More »
#Exclusive News

ರಾಯಚೂರು ; ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಸಾವು..!

ರಾಯಚೂರು : ಟೈರ್ ಸ್ಫೋಟಗೊಂಡು ವಾಹನ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ ಬಳಿ ನಡೆದಿದೆ. ಕ್ರೂಸರ್ ಚಾಲಕ ಶಿವ (24),…

Read More »
#Exclusive News

ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ ; ಜೈನಮುನಿ

ಬೆಳಗಾವಿ : ಒಂದೆಡೆ ಅದ್ಧೂರಿಯಾಗಿ ಕಾಂಗ್ರೆಸ್ ಸಮಾವೇಶ ನಡೆಯುತ್ತಿದ್ದರೆ ಮತ್ತೊಂದೆಡೆ, ಮುಂದಿನ ಸಿಎಂ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಹೈಕಮಾಂಡ್ ನಾಯಕರಿದ್ದ ಕಾರ್ಯಕ್ರಮದಲ್ಲಿಯೇ ಕಾಂಗ್ರೆಸ್ ಕಾರ್ಯಕರ್ತರು ಮುಂದಿನ…

Read More »
#Exclusive News

ಅಮೆರಿಕ ; ಕ್ವಾಡ್ ಸಭೆಯಲ್ಲಿ ಚೀನಾಗೆ ಎಚ್ಚರಿಕೆ ..!

ವಾಷಿಂಗ್ಟನ್ DC : ಯುನೈಟೆಡ್ ಸ್ಟೇಟ್ಸ್ ಸ್ಟೇಟ್ ಸೆಕ್ರೆಟರಿ ಮಾರ್ಕೊ ರೂಬಿಯೊ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಭಾರತ, ಜಪಾನ್ ಮತ್ತು ಆಸ್ಟ್ರೇಲಿಯಾದೊಂದಿಗೆ ತಮ್ಮ ಮೊದಲ…

Read More »
#Exclusive News

ರಾಜ್ಯದ ಜನರ ತೆರಿಗೆ ಹಣವನ್ನು ಯಾವ ರೀತಿ ಬಳಕೆ ಮಾಡುತ್ತಿದ್ದೀರಿ..? ; ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ : ರಾಜ್ಯದಲ್ಲಿ ಗರ್ಭಿಣಿಯರ ಸರಣಿ ಸಾವಿನ ಪ್ರಕರಣಗಳ ವಾಸ್ತವಾಂಶವನ್ನು ಜನರ ಮುಂದೆ ಇಟ್ಟಿಲ್ಲ ಯಾಕೆ? ಯಾಕೆ ಅಷ್ಟು ಜನ ತಾಯಂದಿರು, ನವಜಾತ ಶಿಶುಗಳು ಬಲಿಯಾದದ್ದು? ಇಲ್ಲಿಯೂ…

Read More »
#Exclusive News

ಕಾರವಾರ ; ಯಲ್ಲಾಪುರ ರಸ್ತೆಯ ಅರಬೈಲ್ ಸಮೀಪ ಭೀಕರ ರಸ್ತೆ ಅಪಘಾತ

ಕಾರವಾರ ( ಹುಬ್ಬಳ್ಳಿ) : ತರಕಾರಿ ಕೊಂಡೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ ಅಪಘಾತದಲ್ಲಿ 9 ಜನರು ದಾರುಣ ಸಾವು, 10 ಕ್ಲೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ. ಈ ಘಟನೆ…

Read More »
#Exclusive News

ವಿಜಯೇಂದ್ರಗೆ ಬಚ್ಚಾ ಎಂದಿದ್ದು ತಪ್ಪು ; ಪ್ರಲ್ಹಾದ್ ಜೋಶಿ

ರಮೇಶ್ ಜಾರಕಿಹೊಳಿ ಅವರು ಪಕ್ಷದ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಬಚ್ಚಾ ಎಂಬ ಪದ ಬಳಸಿದ್ದು ತಪ್ಪು, ಶಾಸಕ ಹಾಗೆಲ್ಲ ಮಾತಾಡಬಾರದು, ವಿಜಯೇಂದ್ರರನ್ನು ರಾಜ್ಯಾಧ್ಯಕ್ಷನಾಗಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು…

Read More »
#Exclusive News

ಸೈಫ್ ಅಲಿ ಖಾನ್ ಹತ್ಯೆ ಪ್ರಕರಣ : ಬಂಧಿತ ಆರೋಪಿ ಬಾಂಗ್ಲಾದೇಶಿ ಎಂಬ ಅನುಮಾನ..!

ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಹತ್ಯಾ ಪ್ರಯತ್ನ ಮಾಡಿದ ವ್ಯಕ್ತಿಯನ್ನು ಘಟನೆ ನಡೆದ 70 ಗಂಟೆಗಳ ಬಳಿಕ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಭಾನುವಾರ ಬೆಳ್ಳಂಬೆಳಿಗ್ಗೆ…

Read More »
#Exclusive News

ಕೊಪ್ಪಳ : ಅನಧಿಕೃತವಾಗಿ ನಿರ್ಮಿಸಿರುವ ಅಂಗಡಿಗಳು ತೆರವು..!

ಅನಧಿಕೃತವಾಗಿ ನಿರ್ಮಿಸಿರುವ ಅಂಗಡಿಗಳು ತೆರವು..! ಪಟ್ಟಣ ಪಂಚಾಯತ್ ಅಧಿಕಾರಿಗಳಿಂದ ತೆರವು ಕಾರ್ಯಾಚರಣೆ ಮೂರು ಬಾರಿ ನೋಟಿಸ್ ನೀಡಿದರೂ ತೆರವು ಮಾಡದ ಮಾಲೀಕರು..!   ಕೊಪ್ಪಳ : ಅನಧಿಕೃತವಾಗಿ …

Read More »
#Exclusive News

ಕೊಪ್ಪಳ : ಭಕ್ತರ ಎದುರು ಕಣ್ಣೀರು ಹಾಕಿದ ಗವಿಮಠದ ಶ್ರೀಗಳು

ಭಕ್ತರ ಎದುರು ಕಣ್ಣೀರು ಹಾಕಿದ ಗವಿಮಠದ ಶ್ರೀಗಳು ನಮ್ಮ ಮಠವನ್ನ ಬೇರೆ ಮಠಕ್ಕೆ ಹೋಲಿಕೆ ಮಾಡಬೇಡಿ ನಮ್ಮನ್ನ ಗವಿಮಠದ ಆವರಣ ಬಿಟ್ಟು ಹೊರಕ್ಕೆ ಕರೆಯಬೇಡಿ ಯಾವುದೇ ಪ್ರಶಸ್ತಿಗಳನ್ನ…

Read More »
#Exclusive News

ಯಾವ ಹಿಂದೂಗೂ ಮೋದಿ ಅವರು ಕುದುರೆ ಕೊಟ್ಟಿಲ್ಲ ; ಸಂತೋಷ ಲಾಡ್​

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸಂತೋಷ ಲಾಡ್​ ವಾಗ್ದಾಳಿ..! ಬಿಜೆಪಿಯವರು ಏನು ಮಾಡಿದ್ಧಾರೆ ..? ಅವರ ಕೊಡುಗೆ ಏನಿದೆ..? ಬಿಜೆಪಿಯವರಿಗೆ ರಾಹುಲ್​ ಗಾಂಧಿಯನ್ನು ವಿರೋಧಿಸುವುದೊಂದೆ ಗೊತ್ತು..! ಮೂಲಭೂತ…

Read More »
#Exclusive News

ಬೆಳಗಾವಿಯಲ್ಲಿ ನಾವೇ ಕಸ ಹೊಡೆಯುತ್ತೇವೆ : ಡಿ.ಕೆ. ಶಿವಕುಮಾರ್

ಬೆಳಗಾವಿಯಲ್ಲಿ ನಾವೇ ಕಸ ಹೊಡೆಯುತ್ತೇವೆ..! ಅಲ್ಲಿಂದಲೇ ಕೊಳೆ ತೊಳೆಯುವ ಕೆಲಸವನ್ನು ಮಾಡುತ್ತೇವೆ..! ಹುಬ್ಬಳ್ಳಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಹೇಳಿಕೆ..   ಹುಬ್ಬಳ್ಳಿ ; ಬೆಳಗಾವಿಯಿಂದಲೇ ಸರ್ಕಾರ ಪತನ…

Read More »
#Exclusive News

CM MUDA CASE : ಇಡಿಯಿಂದ 300 ಕೋಟಿ ಮೌಲ್ಯದ 142 ಸ್ಥಿರಾಸ್ತಿ ಮುಟ್ಟುಗೋಲು

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು ಇದೇ ಮೊದಲ ಬಾರಿಗೆ ತನಿಖೆ…

Read More »
#Exclusive News

ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ; ಮಲ್ಲಿಕಾರ್ಜುನ ಖರ್ಗೆ

ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು. ನಿಮಗೆ ಕೊಟ್ಟ ಕೆಲಸ ಮೊದಲು ಮಾಡಿ. ಯಾವಾಗ ಏನು ಮಾಡಬೇಕು ಎಂದು ಹೈಕಮಾಂಡ್‌ಗೆ ಗೊತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

Read More »
#Exclusive News

 ‘ನಾನೇ ಪಕ್ಷವನ್ನು ಕಟ್ಟಿ ಅಧಿಕಾರಕ್ಕೆ ತರುತ್ತೇನೆ ; ಬಿ ವೈ ವಿಜಯೇಂದ್ರ

ಮೈಸೂರು: ರಾಜ್ಯ ಬಿಜೆಪಿಯಲ್ಲಿ ಸದ್ಯ ಯಾವುದೇ ಬದಲಾವಣೆಗಳಿಲ್ಲ. ‘ನಾನೇ ಪಕ್ಷವನ್ನು ಕಟ್ಟಿ ಅಧಿಕಾರಕ್ಕೆ ತರುತ್ತೇನೆ, ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ…

Read More »
#Exclusive News

ಮೂವರು ಹಿರಿಯ ಐಪಿಎಸ್ ಅಧಿಕಾರಿಗಳು ಟ್ರಾನ್ಸ್​ಫರ್..!

ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ನಡೆದಿದೆ. ಆಡಳಿತಾತ್ಮಕ ಹಿತದೃಷ್ಟಿಯಿಂದ ಹಿರಿಯ ಐಪಿಎಸ್ ಅಧಿಕಾರಿಗಳನ್ನ ಸರ್ಕಾರ ವರ್ಗಾವಣೆ ಮಾಡಿದೆ. ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನ ಸರ್ಕಾರ ವರ್ಗಾವಣೆ…

Read More »
#Exclusive News

ದರ್ಶನ್ ಮನೆಗೆ ಹೋಗಿದ್ದೆವು ಎಂಬುದು ಸುಳ್ಳು : ಕಾಶಿನಾಥ ಶಿವನಗೌಡ್ರು

ಚಿತ್ರದುರ್ಗ :  ನಾವು ದರ್ಶನ್ ಮನೆಗೆ ಹೋಗಿ ಮಾತುಕತೆ ನಡೆಸಿದ್ದೇವೆ, ಹೊಸ ಕಾರು ಬುಕ್ ಮಾಡಿದ್ದೇವೆ ಎಂಬಿತ್ಯಾದಿ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತಿದ್ದು ಇದರಲ್ಲಿ ಯಾವುದೇ ಹುರುಳಿಲ್ಲ.…

Read More »
#Exclusive News

ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ ; ಡಿ.ಕೆ.ಶಿವಕುಮಾರ್‌

ಬೆಂಗಳೂರು : ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಖಾರವಾಗಿ ಪ್ರತಿಕ್ರಿಯಿಸಿದರು. ವಿಧಾನಸೌಧದದಲ್ಲಿ ಮಾತನಾಡಿದ ಅವರು, ನಾವು…

Read More »
#Exclusive News

ಸತೀಶ್,ಡಿಕೆಸು ಒಂದೇ ವಿಮಾನದಲ್ಲಿ ಪ್ರಯಾಣ..!

ಬೆಳಗಾವಿ : ಇದೇ 21 ರಂದು ಬೆಳಗಾವಿಯಲ್ಲಿ ‘ಜೈ ಬಾಪು, ಜೈ ಭೀಮ್, ಜೈ ಸಂವಿಧಾನ್’ ಬೃಹತ್ ಸಮಾವೇಶವನ್ನು ಆಯೋಜಿಸಲಾಗುತ್ತಿದೆ. ಬೆಳಗಾವಿಯಲ್ಲಿಂದು ಇದರ ಪೂರ್ವ ಸಿದ್ಧತೆ ಸಭೆ…

Read More »
#Exclusive News

ಕಲಬುರಗಿ : ಅನ್ಯಕೋಮಿನ ಯುವಕನ ಕಿರುಕುಳದಿಂದ ಅಪ್ರಾಪ್ತ ಬಾಲಕಿ ಆತ್ಮಹತ್ಯೆ ..!

ಅಪ್ರಾಪ್ತ ಬಾಲಕಿ ಆತ್ಮಹತ್ಯೆ ಖಂಡಿಸಿ ಜೇವರ್ಗಿ ಬಂದ್..! ಅನ್ಯಕೋಮಿನ ಯುವಕನ ಕಿರುಕುಳದಿಂದ ಆತ್ಮಹತ್ಯೆ ..! ವೀರಶೈವ ಲಿಂಗಾಯತ ಸಮಾಜದಿಂದ ಬಂದ್ ಗೆ ಕರೆ..! ಬೆಳಗ್ಗೆ 7 ಗಂಟೆಯಿಂದ…

Read More »
#Exclusive News

ಚಿಕ್ಕ ಬಳ್ಳಾಪೂರ : ಗ್ರಂಥಾಲಯದಲ್ಲಿ ಹರಿದ ಅಂಬೇಡ್ಕರ್ ಭಾವಚಿತ್ರ..!

ಗೌಡಗೆರೆ ಪಂಚಾಯ್ತಿಯ ಬಂದ್ರಳ್ಳಿ ಕಥೆ..! ಗ್ರಂಥಾಲಯದಲ್ಲಿ ಹರಿದ ಅಂಬೇಡ್ಕರ್ ಭಾವಚಿತ್ರ..! ದಲಿತರ ಸಮಸ್ಯೆಗಳಿಗೆ ಸ್ಪಂದಿಸಿದ ಅಧಿಕಾರಿಗಳು ಸಮಸ್ಯೆಗಳ ಆಗರವಾಗಿದೆ ಬಂದ್ರಳ್ಳಿ ಗ್ರಾಮ.. ಚಿಕ್ಕ ಬಳ್ಳಾಪೂರ : ಜಿಲ್ಲೆಯ…

Read More »
#Exclusive News

ಧಾರವಾಡ : ಅಡ್ಡ ಬಂದ ನಾಯಿಯನ್ನು ರಕ್ಷಿಸಲು ಹೋಗಿ ಓಮಿನಿ ಕಾರ್ ಮರಕ್ಕೆ ಡಿಕ್ಕಿ..!

ಚಾಲಕನ ನಿಯಂತ್ರಣ ತಪ್ಪಿ ಓಮಿನಿ ಕಾರ್ ಮರಕ್ಕೆ ಡಿಕ್ಕಿ..! ಅಡ್ಡ ಬಂದ ನಾಯಿಯನ್ನು ರಕ್ಷಿಸಲು ಹೋಗಿ ಅಪಘಾತ..! ಚಾಲಕ ಸೇರಿ ಇಬ್ಬರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ..! ಧಾರವಾಡ…

Read More »
#Exclusive News

ಕೊಪ್ಪಳ ಜಾತ್ರೆ : 2 ನೇಯ ದಿನ‌ದ ದಾಸೋಹದಲ್ಲಿ ಮಿರ್ಚಿಯ ಘಮಲು..!

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆಯ ಹಿನ್ನೆಲೆ 2 ನೇಯ ದಿನ‌ದ ದಾಸೋಹದಲ್ಲಿ ಮಿರ್ಚಿಯ ಘಮಲು..! ಎರಡನೇ ದಿನದ ದಾಸೋಹದಲ್ಲಿ ಇರಲಿದೆ ಬಜ್ಜಿ..! ದಾಸೋಹಕ್ಕೆ 10 ಲಕ್ಷಕ್ಕೂ ಅಧಿಕ‌ ಮಿರ್ಚಿ…

Read More »
#Exclusive News

ಹೆಚ್ಚಾದ ಮೈಕ್ರೋಫೈನಾನ್ಸ್​ ಕಿರುಕುಳ…ಸಿಎಂ ತವರಲ್ಲೆ ಗ್ರಾಮ ತೊರೆಯುತ್ತಿರುವ ಬಡಪಾಯಿಗಳು..!

ಮೈಸೂರು : ಮೈಕ್ರೋ ಫೈನಾನ್ಸ್​ಗಳ ಕಿರುಕುಳ ತಾಳಲಾರದೆ ಇತ್ತೀಚೆಗೆ ಚಾಮರಾಜನಗರ ಜಿಲ್ಲೆಯ ಗ್ರಾಮಗಳಲ್ಲಿ ನೂರಾರು ಕುಟುಂಬಗಳು ಗ್ರಾಮ ತೊರೆದಿದ್ದ ಘಟನೆ ಬೆಳಕಿಗೆ ಬಂದಿತ್ತು. ಈ ಮೈಕ್ರೋ ಫೈನಾನ್ಸ್…

Read More »
#Exclusive News

ದೆಹಲಿ ಚುನಾವಣೆ ; ಸ್ಟಾರ್​ ಪ್ರಚಾರಕರ ಪಟ್ಟಿ ಇಲ್ಲಿದೆ..!

ದೆಹಲಿ : ವಿಧಾನಸಭಾ ಚುನಾವಣೆಗೂ ಮುನ್ನ ಭಾರತೀಯ ಜನತಾ ಪಕ್ಷ ಬುಧವಾರ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿರುವ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ…

Read More »
#Exclusive News

ಅರವಿಂದ್​ ಕೆಜ್ರಿವಾಲ್​ ಅಫಿಡವಿಟ್‌ ; ಕಾರು ಹೊಂದಿಲ್ಲ..!

ನವದೆಹಲಿ: ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ  ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು 14 ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ, ಇದರಲ್ಲಿ 2014 ರ ಲೋಕಸಭೆ…

Read More »
#Exclusive News

ನಟ ಸೈಫ್ ಅಲಿಖಾನ್ ಮೇಲೆ ಹಲ್ಲೆ ; ಚಾಕು ಇರಿತದಿಂದ ಹಲ್ಲೆಗೆ ಯತ್ನ ..!

ಮುಂಬೈ : ಸೈಫ್ ಅಲಿ ಖಾನ್ ಅವರ ಮುಂಬೈನ ಮನೆಗೆ ನುಗ್ಗಿದ ದಾಳಿಕೊರರು ಚಾಕುವಿನಿಂದ ಇರಿದಿದ್ದಾರೆ ಎಂದು ಆರೋಪಿಸಲಾಗಿದೆ. ಗುರುವಾರ ಬೆಳಗಿನ ಜಾವ 2.30ರ ಸುಮಾರಿಗೆ ಈ…

Read More »
#Exclusive News

ಕೃಷ್ಣಬೈರೇಗೌಡ ವಿರುದ್ಧ ಗವರ್ನರ್ ಗೆ ದೂರು..!

ಬೆಂಗಳೂರು : ಸಿದ್ದರಾಮಯ್ಯ ಸರ್ಕಾರದ ಮಂತ್ರಿಗಳ ವಿರುದ್ಧ ಗವರ್ನರ್ ಗೆ ದೂರುಗಳ ಸರಮಾಲೆ ಮುಂದುವರೆದಿದೆ. ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಕಂದಾಯ ಮಂತ್ರಿ ಕೃಷ್ಣ ಬೈರೇಗೌಡ ವಿರುದ್ಧ…

Read More »
#Exclusive News

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ; ಜನವರಿ 27ಕ್ಕೆ ಮುಂದೂಡಿಕೆ..!

ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್​ ಅರ್ಜಿ…

Read More »
#Exclusive News

ಹಾಸ್ಯ ಚಕ್ರವರ್ತಿ ಸರಿಗಮ ’ವಿಜಿ‘  ವಯೋಸಹಜ ಕಾಯಿಲೆಯಿಂದ ನಿಧನ..!

ಕನ್ನಡ ಚಿತ್ರರಂಗದ ಹಿರಿಯ ಹಾಸ್ಯನಟ ಸರಿಗಮ ವಿಜಿ  ಅವರು ನಿಧನ ಹೊಂದಿದ್ದಾರೆ. ಅವರಿಗೆ  76 ವರ್ಷ ವಯಸ್ಸಾಗಿತ್ತು. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಜಿ…

Read More »
Freedom TV

ಹರಿಯಾಣ ; ಬಿಜೆಪಿ ನಾಯಕನಿಂದ ಮತ್ತೊಂದು ಕರ್ಮಕಾಂಡ..!

ಚಂಢೀಗಢ : ಕಸೌಲಿಯ ಹೋಟೆಲ್‌ವೊಂದರಲ್ಲಿ ಮಹಿಳೆಯೊಬ್ಬರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ ಎಂದು  ಆರೋಪಿಸಿ ಹರಿಯಾಣ ಬಿಜೆಪಿ ಮುಖ್ಯಸ್ಥ ಮೋಹನ್‌ಲಾಲ್ ಬಡೋಲಿ ಮತ್ತು ಗಾಯಕ ಜೈ ಭಗವಾನ್ ಅಲಿಯಾಸ್ ರಾಕಿ…

Read More »
#Exclusive News

ತಿರುಪತಿ ; ತಿರುಮಲ ದೇವಸ್ಥಾನದಿಂದ 46 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ..!

ಅಮರಾವತಿ : ತಿರುಪತಿ  ತಿಮ್ಮಪ್ಪನಿಗೆ ಭಕ್ತರಿಂದ ಕಾಣಿಕೆ ರೂಪದಲ್ಲಿ ಬಂದಿದ್ದ ಚಿನ್ನವನ್ನು ಕದ್ದಿದ್ದ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಟಿಟಿಡಿ  ನೌಕರನನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀವರಿ ಪರಕಾಮಣಿಯ…

Read More »
#Exclusive News

ಮೈಸೂರು : ಬಿಜೆಪಿ ಮುಖಂಡರಿಂದ ಸಚಿವ ಕೆ. ವೆಂಕಟೇಶ್ ಮನೆಗೆ ಮುತ್ತಿಗೆ ಯತ್ನ..!

ಮೈಸೂರು : ಬೆಂಗಳೂರಿನಲ್ಲಿ ಇತ್ತೀಚೆಗೆ ಮೂರು ಹಸುಗಳ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ, ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಮಂಗಳವಾರ ಶಾರದಾದೇವಿ…

Read More »
#Exclusive News

ಪಕ್ಷದಲ್ಲಿ ಯಾವ ಸಮಸ್ಯೆಗಳೂ ಇಲ್ಲ ; ಸಚಿವ ಎಂ.ಬಿ. ಪಾಟೀಲ

ಮುಖ್ಯಮಂತ್ರಿ ಬದಲಾವಣೆ, ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕ, ಜಾತಿಗಣತಿ ವರದಿ ಇತ್ಯಾದಿ ವಿಷಯಗಳಿಗೆ ಸಂಬಂಧಿಸಿದಂತೆ ಪಕ್ಷದಲ್ಲಿ ಯಾವ ಸಮಸ್ಯೆಗಳೂ ಇಲ್ಲ. ಈ ಎಲ್ಲ ವಿಷಯಗಳ ಬಗ್ಗೆ ಹೈಕಮಾಂಡ್‌…

Read More »
#Exclusive News

ಕೊಪ್ಪಳ ; ಇಂದು ಭಾವೈಕ್ಯತೆ ಸಂಕೇತವಾಗಿರುವ ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ

ಕೊಪ್ಪಳ : ಕೊಪ್ಪಳ  ಗವಿಮಠದ ಜಾತ್ರೆಯನ್ನು  ದಕ್ಷಿಣ ಭಾರತದ ಕುಂಭಮೇಳ ಎಂದು ಕರೆಯುತ್ತಾರೆ. ಬುಧವಾರ  ಗವಿಸಿದ್ದೇಶ್ವರ ಜಾತ್ರಾ ಮಹೋತ್ಸವ ರಥೋತ್ಸವದೊಂದಿಗೆ ಆರಂಭವಾಗಲಿದೆ. ಮುಂದಿನ 15 ದಿನಗಳ ಕಾಲ…

Read More »
#Exclusive News

ಗವಿಗಂಗಾಧರೇಶ್ವರ ದೇವಸ್ಥಾನ ; ಸೂರ್ಯ ರಶ್ಮಿ ಸ್ಪರ್ಶಿಸದೇ ಇರೋದು ಗಂಡಾಂತರನಾ..!

ಬೆಂಗಳೂರು: ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿ. ನಗರದ ಗವಿಪುರದ ಗವಿಗಂಗಾಧರೇಶ್ವರ ದೇಗುಲದಲ್ಲಿ ಕೌತುಕ ನಡೆಯುತ್ತಿತ್ತು.ಈ ಕೌತುಕುವನ್ನನೋಡಲು ಲಕ್ಷಾಂತರ ಭಕ್ತರು ಕಾದು ಕುಳಿತಿದ್ರು.ಆದರೆ ಈ ಬಾರಿ ಗವಿಗಂಗಾಧರೇಶ್ವರ…

Read More »
#Exclusive News

ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ..!

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಿರುವ ದುಶ್ಕೃತ್ಯ  ಬೆಂಗಳೂರಿನ  ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಹಾರ…

Read More »
#Exclusive News

ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಮರಕ್ಕೆ ಡಿಕ್ಕಿ ; ಪ್ರಾಣಾಪಾಯದಿಂದ ಪಾರಾದ ಸಚಿವೆ

ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿದೆ. ವರ್ಷದ ಮೊದಲ ಹಬ್ಬ…

Read More »
#Exclusive News

ಹೆಚ್ಚಾದ ಮೈಕ್ರೋ ಫೈನಾನ್ಸ್ ಕಂಪನಿಗಳ ಟಾರ್ಚರ್‌..! ಗ್ರಾಮ ತೊರೆಯುತ್ತಿರುವ ಸಾಲಗಾರರು..!

ಗ್ರಾಮಾಂತರ  ಪ್ರದೇಶಗಳಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಂಪನಿಗಳ ಟಾರ್ಚರ್ ಮೇರೆ ಮೀರಿದೆ. ಇವರ ಕಿರುಕುಳ ತಾಳಲಾರದೆ  ಗ್ರಾಮಗಳಲ್ಲಿ ನೂರಾರು ಕುಟುಂಬಗಳು ಗ್ರಾಮ ತೊರೆದಿವೆ.ಹೌದು ಕೆಲವು ಮೈಕ್ರೋಫೈನಾನ್ಸ್ ಕಂಪನಿಗಳು…

Read More »
#Exclusive News

ತುಪ್ಪದ ಬೆಡಗಿ ರಾಗಿಣಿಗೆ ಫುಲ್​ ರಿಲೀಫ್​…!

 ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ  ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರಿಗೆ ನಾಲ್ಕು ವರ್ಷಗಳ ಬಳಿಕ ಡ್ರಗ್ಸ್​ ಕೇಸ್​ನಲ್ಲಿ ನಿರಪರಾಧಿ ಎಂಬುದು ಸಾಬೀತಾಗಿದೆ. ನಟಿಯ ವಿರುದ್ಧ ಯಾವುದೇ…

Read More »
#Exclusive News

ದೆಹಲಿ ಚುನಾವಣೆ ; ಅಖಾಡಕ್ಕಿಳಿದ ರಾಹುಲ್​ ಗಾಂಧಿ..!

ನವದೆಹಲಿ  : ದಿಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಸೀಲಾಂಪುರದಲ್ಲಿ ಬಹಿರಂಗ ಪ್ರಚಾರ ಆರಂಭಿಸಿರುವ ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ತಮ್ಮ ಸಾರ್ವಜನಿಕ ಭಾಷಣದಲ್ಲಿ ಪ್ರಧಾನಿ ನರೇಂದ್ರ…

Read More »
#Exclusive News

ಬೆಳಗಾವಿ : ಬ್ರೈನ್ ಟ್ಯೂಮರ್‌ ಇರುವ ಶಿಕ್ಷಕಿಗೆ ಲೈಂಗಿಕ ಕಿರುಕುಳ..!

ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ ಬ್ರೈನ್ ಟ್ಯೂಮರ್‌ ಇರುವ ಶಿಕ್ಷಕಿಗೆ ಲೈಂಗಿಕ ಕಿರುಕುಳ ಮೂರು ಬಾರಿ ಮಾನಭಂಗ ಮಾಡಲು ಪ್ರಯತ್ನ..! ಬೆಳಗಾವಿ ಜಿ. ರಾಯಬಾಗ ತಾ. ನಿಡಗುಂದಿ ಗ್ರಾಮ…

Read More »
#Exclusive News

ರಾಜ್ಯ ಗುತ್ತಿಗೆದಾರ ಪರ ನಾವಿದ್ದೇವೆ ; ಶಾಸಕ‌ ಮಹೇಶ ಟೆಂಗಿನಕಾಯಿ‌

ಕಾಲ ಚಕ್ರ ಒಂದೇ ತರ ಇರುವುದಿಲ್ಲ‌…ಚಕ್ರ ತಿರುಗುತ್ತೆ…. ರಾಜ್ಯ ಗುತ್ತಿಗೆದಾರರಿಗೆ ಅನ್ಯಾಯವಾಗುತ್ತಿದೆ..! ಹುಬ್ಬಳ್ಳಿಯಲ್ಲಿ BJP ಶಾಸಕ‌ ಮಹೇಶ ಟೆಂಗಿನಕಾಯಿ‌ ಕಿಡಿ   ಹುಬ್ಬಳ್ಳಿ ; ನಮ್ಮ ಮೇಲೆ…

Read More »
#Exclusive News

ತುಮಕೂರು : ವೈಕುಂಠ ಏಕಾದಶಿ ಪ್ರಯುಕ್ತ ಹಿನ್ನೆಲೆ ; ಶಾಲೆಯ ಮಕ್ಕಳಿಗೆ ಪರಿಸರದ ಬಗ್ಗೆ ಅರಿವು

ತುಮಕೂರು ; ವೈಕುಂಠ ಏಕಾದಶಿ ಹಿನ್ನೆಲೆ ವರ್ತಿಕಟ್ಟೆ ಶಾಲೆಯ ಮಕ್ಕಳು ಗುಡ್ಡದ ರಂಗನಾಥ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿದರು.ಗುಬ್ಬಿ ತಾಲೂಕು ಚೇಳೂರು ಹೋಬಳಿಯ ವರ್ತಿಕಟ್ಟೆಯಲ್ಲಿ ವೈಕುಂಠ ಏಕಾದಶಿ…

Read More »
#Exclusive News

ಇಂದಿನಿಂದ ಮಹಾಕುಂಭ ಮೇಳ ಆರಂಭ ; 45 ಕೋಟಿಗೂ ಅಧಿಕ ಭಕ್ತರು ಪಾಲ್ಗೊಳ್ಳಲಿದ್ದಾರೆ

ಮಹಾಕುಂಭ ಮೇಳವು ಇಂದಿನಿಂದ ಪ್ರಯಾಗರಾಜ್‌ನಲ್ಲಿ ಪ್ರಾರಂಭವಾಗಿದ್ದು, ಇದು ಮಹಾಶಿವರಾತ್ರಿಯಂದು ಫೆಬ್ರವರಿ 26 ರಂದು ಕೊನೆಗೊಳ್ಳಲಿದೆ. ಈ ಮಹಾಕುಂಭ ಜಾತ್ರೆಯಲ್ಲಿ ಪುಣ್ಯನದಿಯಲ್ಲಿ ಸ್ನಾನ ಮಾಡಲು ದೂರದೂರುಗಳಿಂದ ಭಕ್ತರು ಆಗಮಿಸುತ್ತಾರೆ.…

Read More »
#Exclusive News

ಟಿ.ದಾಸರಹಳ್ಳಿಯ ಚೊಕ್ಕಸಂದ್ರದಲ್ಲಿ ಸಿಲಿಂಡರ್ ಸ್ಫೋಟ, ನಾಲ್ವರಿಗೆ ಗಾಯ..!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಗಳು ಹೆಚ್ಚುತ್ತಲೇ ಇವೆ. ಮೊನ್ನೆಯಷ್ಟೇ ಅನೇಕಲ್ ತಾಲೂಕಿನ ಕಿತ್ತಾಗನಹಳ್ಳಿಯಲ್ಲಿ ಸಿಲಿಂಡರ್ ಸೋರಿಕೆಯಿಂದ ಸಂಭವಿಸಿದ ಸ್ಫೋಟದಲ್ಲಿ ಹಲವರು ಗಂಭೀರ ಗಾಯಗೊಂಡಿದ್ದರು.ಇದೀಗ ಇಂತಹದ್ದೇ…

Read More »
#Exclusive News

ಹಸುಗಳ ಕೆಚ್ಚಲು ಕೊಯ್ದಿದ್ದ ಒರ್ವ ಆರೋಪಿ ಬಂಧನ..!

ಬೆಂಗಳೂರಿನ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣದಲ್ಲಿ ಓರ್ವ ಆರೋಪಿಯ ಬಂಧನ ಆಗಿದೆ. ಸೈಯ್ಯದ್ ನಸ್ರು (30) ಎಂಬ ಆರೋಪಿಯನ್ನು ಕಾಟನ್…

Read More »
#Exclusive News

ಕಾಂಗ್ರೆಸ್​ನ ಸ’ಕ್ರಾಂತಿ‘ ಸಭೆ ; ರಾಜ್ಯಕ್ಕೆ ರಣದೀಪ್ ಸಿಂಗ್ ಸುರ್ಜೆವಾಲ ಆಗಮನ…!

ಆಂತರಿಕ ಕಲಹ, ಡಿನ್ನರ್ ರಾಜಕಾರಣ, ಆಪರೇಷನ್ ಹಸ್ತ ವಿಚಾರ ಇತ್ಯಾದಿಗಳ ಸದ್ದು ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಆಗುತ್ತಿದೆ. ಇದೇ ಹೊತ್ತಲ್ಲಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್…

Read More »
#Exclusive News

ಹಸುಗಳನ್ನು ನಾನು ಕೋಡಿಸುತ್ತೇನೆ ; ಜಮೀರ್ ಅಹ್ಮದ್

ಬೆಂಗಳೂರು : ಪ್ರಾಣಿಗಳ ಮೇಲೆ ಯಾಕೆ ದ್ವೇಷ? ಈ ಥರ ಮಾಡಿದವನು ಮನುಷ್ಯನೇ ಅಲ್ಲ. ಏನೇ ದ್ವೇಷ, ಗಲಾಟೆ ಇದ್ದರೂ ಈ ಥರ ಮಾಡಬಾರದು ಎಂದು ಸಚಿವ…

Read More »
#Exclusive News

ಇದೇ ಅವಧಿಯಲ್ಲಿ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿ ಆಗ್ತಾರೆ : ಶಿವಗಂಗಾ ಬಸವರಾಜ್

ದಾವಣಗೆರೆ : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಸಾಕಷ್ಟು ಕಷ್ಟಪಟ್ಟಿದ್ದು, ಅದಕ್ಕೆ ಪ್ರತಿಫಲ ಇದ್ದೇ ಇದೆ. ಇದೇ ಅವಧಿಯಲ್ಲಿ ಅವರು ಮುಖ್ಯಮಂತ್ರಿ ಆಗೇ ಆಗುತ್ತಾರೆ ಎಂದು ಡಿಕೆಶಿ ಆಪ್ತ…

Read More »
#Exclusive News

ಜೆಡಿಎಸ್ ಮುಗಿಸಲು ಕಾಂಗ್ರೆಸ್ ಹೊಂಚು ಹಾಕುತ್ತಿದೆ ; HD ದೇವೆಗೌಡ

ಬೆಂಗಳೂರು :ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು, ಜೆಡಿಎಸ್ ಪಕ್ಷವನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಆರೋಪಿಸಿದ್ದಾರೆ.ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ…

Read More »
#Exclusive News

ವಕ್ಫ್ ಬೋರ್ಡ್ ಸಮಸ್ಯೆ ; ಶ್ರೀರಂಗಪಟ್ಟಣದಲ್ಲಿ ಪಹಣಿ ಸುಟ್ಟು ಪ್ರತಿಭಟನೆ..!

ವಕ್ಫ್ ಬೋರ್ಡ್ ಸಮಸ್ಯೆ ದಿನೇ ದಿನೇ ಉಲ್ಬಣಿಸುತ್ತಿದ್ದು,ರಾಜ್ಯ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ದ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು  ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ಪ್ರತಿಭಟನೆ ನಡೆಸಿದರು.ಪಟ್ಟಣದ ಕುವೆಂಪು ವೃತ್ತದ…

Read More »
#Exclusive News

ರಾಜ್ಯದ 2ನೇಯ ಭಾಷೆ ತುಳು ; ಮುಖ್ಯಮಂತ್ರಿ ಸಿದ್ದರಾಮಯ್ಯ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಹೊರ ವಲಯದಲ್ಲಿ ನಡೆಯುತ್ತಿರುವ ನರಿಂಗಾನ ಕಂಬಳದಲ್ಲಿ ಪಾಲ್ಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತುಳು ಭಾಷೆಯನ್ನು ಅಧಿಕೃತ ಮಾಡಲು ಗಂಭೀರ ಪರಿಶೀಲನೆ…

Read More »
#Exclusive News

ಶಾಲೆಯ ಬದಲು ಬಾರ್ ನಿರ್ಮಿಸಿದ್ದಾರೆ ; AAPಗೆ ವ್ಯಂಗ್ಯ ಮಾಡಿ ಅನುರಾಗ್ ಠಾಕೂರ್

ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷ ಹಾಗೂ ಅರವಿಂದ್ ಕೇಜ್ರಿವಾಲ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದ ಅನುರಾಗ್ ಠಾಕೂರ್, ದೆಹಲಿಯಲ್ಲಿ ಶಾಲೆಯ ಬದಲು…

Read More »
#Exclusive News

ನಕ್ಸಲರಿಗೆ ವಿಶೇಷ ಪ್ಯಾಕೇಜ್ ಕೊಟ್ಟಿದ್ದು ತಪ್ಪು : ಬಸನಗೌಡ ಪಾಟೀಲ್ ಯತ್ನಾಳ್

ವಿಜಯಪುರ : ನಕ್ಸಲರು  ಶಸ್ತ್ರಾಸ್ತ್ರಗಳನ್ನು ಮುಂದಿಟ್ಟು ಬಳಿಕ ಶರಣಾಗತಿ ಆಗಬೇಕಿತ್ತು. ಸಿದ್ದರಾಮಯ್ಯ ಅವರೇ ನಕ್ಸಲರಿಗೆ ಶರಣಾಗಿದ್ದಾರೆ.ಸಿದ್ದರಾಮಯ್ಯ ನವರು ನಕ್ಸಲರಿಗೆ ವಿಶೇಷ ಪ್ಯಾಕೇಜ್ ಕೊಟ್ಟಿದ್ದು ತಪ್ಪು ಎಂದು ಶಾಸಕ ಬಸನಗೌಡ…

Read More »
#Exclusive News

ಸಿಎಂ,ಡಿಸಿಎಂ ಒಗ್ಗಟ್ಟಾಗಿ ಪಕ್ಷ ಮುನ್ನಡೆಸಿ ; ವಿ.ಎಸ್.ಉಗ್ರಪ್ಪ

ಬೆಂಗಳೂರು :  ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯಕ್ಕೆ ಅವಕಾಶ ನೀಡದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನೀವು ಒಟ್ಟಾಗಿ ಪಕ್ಷ ಮುನ್ನಡೆಸಬೇಕು. ಜ.21ರ ಬೆಳಗಾವಿ ಸಮಾವೇಶವನ್ನು ಒಗ್ಗಟ್ಟಿನಿಂದ ಯಶಸ್ವಿಗೊಳಿಸಬೇಕು…

Read More »
#Exclusive News

ರಸ್ತೆಗೆ ನನ್ನ ಹೆಸರಿಡಿ ಎಂದು   ನಾನು ಯಾರಿಗೂ ಹೇಳಿಯೇ ಇಲ್ಲ ; ಸಿದ್ದರಾಮಯ್ಯ

ರಸ್ತೆಗೆ ನನ್ನ ಹೆಸರಿಡಿ ಎಂದು   ನಾನು ಯಾರಿಗೂ ಹೇಳಿಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.ಮೈಸೂರು ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ನಾನು 40 ವರ್ಷದಿಂದ…

Read More »
#Exclusive News

ಜಿ.ಟಿ.ದೇವೇಗೌಡಗೂ ಮುಡಾ ಸಂಕಷ್ಟ ; ಸ್ನೇಹಮಯಿ ಕೃಷ್ಣ ದೂರು..!

ಮೈಸೂರು :ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಕುಟುಂಬದ ವಿರುದ್ದವೂ ಇದೀಗ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಆರೋಪ ಕೇಳಿ ಬಂದಿದೆ. ಜಿ.ಟಿ.ದೇವೇಗೌಡರ ಸ್ವಗ್ರಾಮದಲ್ಲಿರುವ ಅವರ ಸೋದರಿ ಪುತ್ರ…

Read More »
#Exclusive News

ನಿಖಿಲ್ ಕಾಮತ್ ಅವರ ಪಾಡ್‌ಕಾಸ್ಟ್‌ನಲ್ಲಿ ಭಾಗಿಯಾದ ಪ್ರಧಾನಿ ಮೋದಿ

ನಿಖಿಲ್ ಕಾಮತ್ ಅವರ ಜನಪ್ರಿಯ ಕಾರ್ಯಕ್ರಮ “ಪೀಪಲ್ ಬೈ ಡಬ್ಲ್ಯುಟಿಎಫ್” ನಲ್ಲಿ ಅತಿಥಿಯಾಗಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಪಾಡ್‌ಕ್ಯಾಸ್ಟ್‌ನಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡರು. ನಿಖಿಲ್…

Read More »
#Exclusive News

ಧನ್ವೀರ್ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಬಂದ ನಟ ದರ್ಶನ್​..!

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳೆಲ್ಲರೂ ಇಂದು ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್‌ಗೆ ಹಾಜರಾಗಿದ್ದಾರೆ. ಪವಿತ್ರಾ ಗೌಡ, ಪ್ರದೋಶ್ ಸೇರಿದಂತೆ ಹಲವು ಆರೋಪಿಗಳು ನ್ಯಾಯಾಲಯಕ್ಕೆ ಮೊದಲೇ ಹಾಜರಾಗಿದ್ದರು.…

Read More »
#Exclusive News

ತಿರುಪತಿಯಲ್ಲಿ ಕಾಲ್ತುಳಿತ ಪ್ರಕರಣ ; ಮೃತರ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ಘೋಷಣೆ

ತಿರುಪತಿ: ತಿರುಪತಿಯಲ್ಲಿ ಕಾಲ್ತುಳಿತ ಪ್ರಕರಣದಿಂದ ನಿಧನ ಹೊಂದಿದ ಕುಟುಂಬಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮೃತರ ಕುಟುಂಬಸ್ಥರಿಗೆ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಅಷ್ಟೇ…

Read More »
#Exclusive News

ಬಿಜೆಪಿಯಿಂದ ‘ಭೀಮ ಸಂಗಮ’ ಅಭಿಯಾನ ಆಯೋಜನೆ…!

ಬೆಂಗಳೂರು : ಸಂವಿಧಾನ ವಿಚಾರದಲ್ಲಿ ಆಗಿರುವ ಡ್ಯಾಮೇಜ್ ಕಂಟ್ರೋಲ್ ಮಾಡಲು ಪ್ರಯತ್ನಿಸುತ್ತಲೇ ಇರುವ ಬಿಜೆಪಿ ಹೊಸ ಹೊಸ ಪ್ರಯೋಗಗಳನ್ನು ‌ಮಾಡುತ್ತಲೇ ಇದೆ. ಇದೀಗ ಸಂವಿಧಾನ ಗೌರವ ಅಭಿಯಾನ ಹಿನ್ನೆಲೆಯಲ್ಲಿ…

Read More »
#Exclusive News

ಸಿಎಂ ರಿವ್ಯೂವ್ ಮೀಟಿಂಗ್​ನಲ್ಲಿ ಎಡವಟ್ಟು ; ಇಂಟೆಲಿಜೆನ್ಸ್ SP ವಿರುದ್ಧ ಆಕ್ರೋಶ.!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಗುರುವಾರ ನಡೆಸಿದ ಆಹಾರ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಎಡವಟ್ಟೊಂದು ನಡೆದು ಹೋಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ…

Read More »
#Exclusive News

ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್ ದಂಪತಿಗಳು..!

ಡಿಸಿಎಂ ಡಿಕೆ ಶಿವಕುಮಾರ್ ಗುರುವಾರ ತಮಿಳುನಾಡಿನ ಕುಂಭಕೋಣಂ ಜಿಲ್ಲೆಯ ಅಯ್ಯಾವುಡಿಯಲ್ಲಿರುವ ಪ್ರಾಚೀನ ಪ್ರತ್ಯಂಗಿರಾ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ಉಗ್ರ ಸ್ವರೂಪಿಣಿ ಪ್ರತ್ಯಂಗಿರಾ ದೇವಿಯ ದರ್ಶನ ಪಡೆದರು.…

Read More »
#Exclusive News

ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭ ಫಿಕ್ಸ್ ; ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಚಾಮರಾಜನಗರ ಜಿಲ್ಲೆ ಎಂದರೆ ಮೂಗು ಮುರಿಯುವರೇ ಹೆಚ್ಚು. ಅಭಿವೃದ್ಧಿ ಕಾಣದ ಶಾಪಗ್ರಸ್ಥ ಜಿಲ್ಲೆ ಎಂಬ ಹಣೆ ಪಡೆದಿರುವ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಿದ್ದರಾಮಯ್ಯ…

Read More »
#Exclusive News

ಡಿಸಿಎಂ ಡಿ.ಕೆ. ಶಿವಕುಮಾರ್ ಸಹನೆ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ : ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಅಭದ್ರತೆ, ಒಳ ಬೇಗುದಿ ಇದ್ದು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯುವ ಕಾಲ ಸನ್ನಿಹಿತವಾಗಿದೆ ಎಂದು ಸಂಸದ ಬಸವರಾಜ…

Read More »
#Exclusive News

ತಿರುಪತಿಯಲ್ಲಿ ಕಾಲ್ತುಳಿತ ಪ್ರಕರಣ ; ಪ್ರಧಾನಿ ಮೋದಿ ಸಂತಾಪ..

ಆಂಧ್ರಪ್ರದೇಶದ ತಿರುಪತಿಯ ವಿಷ್ಣು ನಿವಾಸದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ದರ್ಶನ ಟೋಕನ್ ವಿತರಣೆ ವೇಳೆ ಈ ಘಟನೆ…

Read More »
#Exclusive News

ತಿರುಪತಿಯಲ್ಲಿ ಕಾಲ್ತುಳಿತ ದುರಂತ ; ಭಕ್ತರ ಸಾವು..!

ತಿರುಮಲದಲ್ಲಿ  ಬುಧವಾರ ರಾತ್ರಿ ಸಂಭವಿಸಿದ್ದ ಕಾಲ್ತುಳಿತದಲ್ಲಿ ಬಳ್ಳಾರಿ ಮೂಲದ ಓರ್ವ ಮಹಿಳೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಿರ್ಮಲಾ (50) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಾಲ್ತುಳಿತ…

Read More »
#Exclusive News

ಸ್ಯಾಟಲೈಟ್ ಟೌನ್ ರಿಂಗ್ ರೋಡ್ ; ಗಡ್ಕರಿ ಭೇಟಿಯಾದ ಕುಮಾರಸ್ವಾಮಿ

ಬೆಂಗಳೂರು : ಕ್ಷೇತ್ರದಲ್ಲಿ ಬಾಕಿ ಉಳಿದಿರುವ ಮಂಡ್ಯ ವರ್ತುಲ ರಸ್ತೆ ಯೋಜನೆ ಸೇರಿದಂತೆ ರಾಜ್ಯದ ನಿರ್ಣಾಯಕ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮಕೈಗೊಳ್ಳುವಂತೆ ಕೇಂದ್ರ ಕೈಗಾರಿಕಾ ಸಚಿವ…

Read More »
#Exclusive News

ಅಧ್ಯಕ್ಷ ಸ್ಥಾನದಲ್ಲಿ ಶಿವಕುಮಾರ್ ಅವರೇ ಇರಬೇಕು ಎಂದೇನಿಲ್ಲ ; ಡಿ.ಕೆ. ಸುರೇಶ್

ಬೆಂಗಳೂರು :  ನಾನು ಯಾವುದೇ ಹುದ್ದೆಯ ಆಕಾಂಕ್ಷಿಯಲ್ಲ. ಜನ ಕೊಟ್ಟ ತೀರ್ಪನ್ನು ಗೌರವಯುತವಾಗಿ ಸ್ವೀಕರಿಸಿದ್ದೇನೆ. ಈಗಾಗಲೇ ಸಿಎಂ ಸ್ಥಾನದಲ್ಲಿ ಒಬ್ಬರು ಕೂತಿದ್ದಾರೆ. ಪಕ್ಷದ ಅದ್ಯಕ್ಷ ಸ್ಥಾನದಲ್ಲಿ ಮತ್ತೊಬ್ಬರು…

Read More »
#Exclusive News

ಸತೀಶಣ್ಣ ಸಿಎಂ ಆದರೆ ಸ್ವಾಗತಿಸುತ್ತೇನೆ ; ಶರಣಗೌಡ ಕಂದಕೂರ

ಯಾದಗಿರಿ ; ಸರಳ ಸಜ್ಜನಿಕೆಯ ಸತೀಶಣ್ಣ ಸಿಎಂ ಆದರೆ ಸ್ವಾಗತಿಸುತ್ತೇನೆ ಎಂದು ಜೆಡಿಎಸ್ ರಾಜ್ಯ ಯುವ ಮುಖಂಡ ಹಾಗೂ ಜಿಲ್ಲೆಯ ಗುರುಮಿಠಕಲ್ ಕ್ಷೇತ್ರದ ಶಾಸಕ ಶರಣಗೌಡ ಕಂದಕೂರ…

Read More »
Back to top button