ಬೆಂಗಳೂರು : ಸರ್ಕಾರಕ್ಕೆ ಹಾಗೂ ಉದ್ಯೋಗಿಗಳಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಭಾರತದ ಮಾಜಿ ಕ್ರಿಕೆಟರ್, ಕನ್ನಡಿಗ ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಪುಲಕೇಶಿನಗರ ಪೊಲೀಸರಿಗೆ ಪತ್ರ ಬರೆಯಲಾಗಿದೆ.…
Read More »freedom tv
ಮೈಸೂರು ; ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಜಾಮೀನಿನ ಮೇಲೆ ಬಿಡುಗಡೆ ಆಗಿರುವ ನಟ ದರ್ಶನ್ ಅವರು 6 ತಿಂಗಳ ಬಳಿಕ ಶುಕ್ರವಾರ ಮೈಸೂರಿಗೆ…
Read More »ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಸಂವಿಧಾನಿಕ ಪದಬಳಕೆ ಆರೋಪದಲ್ಲಿ ಬಂಧನವಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದರು. ನೆನ್ನೆ ರಾತ್ರಿಯಿಂದ ಪೊಲೀಸ್ ಕಸ್ಟಡಿಯಲ್ಲಿದ್ದ…
Read More »ರಾಯಚೂರು: ಅನುಮಾನಾಸ್ಪದವಾಗಿ ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್ನಲ್ಲಿ ನಡೆದಿದೆ.ಮೃತ ಮಹಿಳೆಯನ್ನು 23 ವರ್ಷದ ಗೃಹಿಣಿ ಲಿಪಿ…
Read More »ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರನ್ನು…
Read More »ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಅಸಂವಿಧಾನಿಕ ಪದಬಳಕೆ ಆರೋಪದಲ್ಲಿ ಬಂಧನವಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರನ್ನು ಹಿರೇಬಾಗೇವಾಡಿ ಪೊಲೀಸರು ಇಂದು ಬೆಳಗಾವಿ ಕೋರ್ಟ್ಗೆ…
Read More »ಹೊಸ ವರ್ಷಾಚರಣೆಗೂ ನಂದಿಬೆಟ್ಟಕ್ಕೂ ಅದೇನೊ ಒಂಥರ ನಂಟು. ಪ್ರಕೃತಿ ಮಡಿಲಲ್ಲಿ ಕುಡಿದು, ಕುಣಿದು, ಕುಪ್ಪಳಿಸಿ ಹೊಸ ವರ್ಷ 2025ನ್ನು ಆಚರಿಸೋಣ ಅಂತ, ಕೆಲವು ಪಾರ್ಟಿ ಪ್ರಿಯರು ಅಂದುಕೊಂಡಿದ್ದಾರೆ.…
Read More »ದೇಶದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರು 2021 ರಲ್ಲಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದರು. ಈ ಅಪಘಾತದಲ್ಲಿ ಅವರ ಪತ್ನಿ ಮಧುಲಿಕಾ ರಾವತ್ ಸೇರಿದಂತೆ ಒಟ್ಟು…
Read More »ಬೆಳಗಾವಿ : ರಾಜಕಾರಣದಲ್ಲಿ ರೋಷಾವೇಶವಾಗಿ ಮಾತನಾಡಬಹುದು, ಆದ್ರೆ ಸಿ.ಟಿ ರವಿ ಹೇಳಿದ ಪದ ಹೇಳೋದಕ್ಕೂ ಅಸಹ್ಯವಾಗುತ್ತೆ. ಅವರ ಪರವಾಗಿ ನಿಂತು ಎಲ್ಲರೂ ಧೃತರಾಷ್ಟ್ರರಾದ್ರು ಎಂದು ಸಚಿವೆ ಲಕ್ಷ್ಮಿ…
Read More »ಮಂಡ್ಯ : ಶುಕ್ರವಾರದಿಂದ ಮೂರು ದಿನಗಳ ಕಾಲ ಮಂಡ್ಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ ದೊರತಿದೆ. ರಾಷ್ಟ್ರ ಧ್ವಜ,…
Read More »ಹುಬ್ಬಳ್ಳಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಬಿಜೆಪಿ ಎಂಎಲ್ಸಿ ಸಿ.ಟಿ.ರವಿ ಅವರು ಮಾತನಾಡಿದ್ದ ಬಗ್ಗೆ ಯಾವುದೇ ರೆಕಾರ್ಡ್ ಇಲ್ಲ. ಆದರೆ, ಅಶ್ಲೀಲ ಪದ ಬಳಸಿದ್ದಾರೆ…
Read More »ಬೆಳಗಾವಿ : ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ ನಡುವಣ ಜಟಾಪಟಿ ವಿಕೋಪಕ್ಕೆ ತಿರುಗಿದೆ. ಸಚಿವೆ ಮಾಡಿರುವ ಗಂಭೀರ ಆರೋಪ ಒಂದೆಡೆಯಾದರೆ, ಇದೀಗ…
Read More »ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಬೆಳಗಾವಿ ಪೊಲೀಸರ ವಶದಲ್ಲಿರುವ ಬಿಜೆಪಿ ಎಂಎಲ್ಸಿ ಸಿಟಿ ರವಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.…
Read More »ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ ಅವಾಚ್ಯ ಶಬ್ಧಗಳಿಂದ ನಿಂದನೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಬಂಧನವಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್…
Read More »ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ ತೀವ್ರ ಸ್ವರೂಪ ಪಡೆದುಕೊಂಡಿದೆ.ಅಶ್ಲೀಲ ಶಬ್ಧಗಳಿಂದ ನಿಂದಿಸಿದ್ದಾರೆಂದು. ಸಿ ಟಿ ರವಿ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ದೂರು…
Read More »ಜೊತೆ ಜೊತೆಯಲಿ ಸೀರಿಯಲ್ ಮೂಲಕ ಎಂಟ್ರಿ ಕೊಟ್ಟ ಕ್ಯೂಟ್ ಚೆಲುವೆ ಮೇಘಾ ಶೆಟ್ಟಿ ಈಗ ಸಾಲು ಸಾಲು ಸಿನಿಮಾ ಮಾಡ್ತಾ ಇದ್ದಾರೆ. ಈ ಹಾಲು ಬಣ್ಣದ, ಜೇನ…
Read More »ಅಲ್ಲು ಅರ್ಜುನ್ ನಟನೆಯ ಪುಷ್ಪ 2 ಸಿನಿಮಾ ಬಾಕ್ಸ್ ಆಫೀಸ್ನಲ್ಲಿ ಭರ್ಜರಿ ಯಶಸ್ಸು ಕಾಣುತ್ತಿದೆ. ಪುಷ್ಪ ರಾಜ್ ಪತ್ನಿ ಶ್ರೀವಲ್ಲಿ ಪಾತ್ರದಲ್ಲಿ ರಶ್ಮಿಕಾ ಮಂದಣ್ಣ ಮಿಂಚಿದ್ದಾರೆ.ಪುಷ್ಪ 2…
Read More »ಬೆಳಗಾವಿ: ತನ್ನ ವಿರುದ್ಧ ಸಿಟಿ ರವಿ ಅಸಂವಿಧಾನಿಕ ಪದವನ್ನು ಬಳಸಿ ನಿಂದಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗಂಭೀರ ಆರೋಪ…
Read More »ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ (ISS) ಸಿಲುಕಿರುವ ಬಾಹ್ಯಾಕಾಶ ಯಾತ್ರಿಗಳಾದ ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಭೂಮಿಗೆ ಮರಳುವುದು ಮತ್ತಷ್ಟು ವಿಳಂಬವಾಗಲಿದೆ. ಸುನಿತಾ ವಿಲಿಯಮ್ಸ್ & ಬುಚ್…
Read More »ಮಂಡ್ಯ : ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಹಾರ ನಿಷೇಧ ವಿರೋಧಿಸಿ ಸಮ್ಮೇಳನಕ್ಕೆ ಆಗಮಿಸುವ ಅತಿಥಿಗಳಿಗೆ ಬಾಡೂಟ ಬಡಿಸಲು ಮನೆಗೊಂದು ಕೋಳಿ, ಊರಿಗೊಂದು ಕುರಿ ಸಂಗ್ರಹ ಅಭಿಯಾನಕ್ಕೆ ಬುಧವಾರದಿಂದ ಚಾಲನೆ ನೀಡಲಾಗಿದೆ…
Read More »ಟೀಮ್ ಇಂಡಿಯಾದ ಲೆಜೆಂಡ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. ಬ್ರಿಸ್ಬೇನ್ನಲ್ಲಿ ನಡೆದ ಗಾಬಾ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ತಮ್ಮ…
Read More »ಮಂಡ್ಯ : ಮೂವತ್ತು ವರ್ಷಗಳ ಬಳಿಕ ಈ ಬಾರಿ ಸಕ್ಕರೆ ನಗರಿ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ನಡೆಯಲಿದೆ. ಈ ನುಡಿಜಾತ್ರೆಯನ್ನು…
Read More »ಹೊಸದಿಲ್ಲಿ: ಪ್ರತಿಪಕ್ಷಗಳ ತೀವ್ರ ಅಪಸ್ವರದ ನಡುವೆಯೂ ಲೋಕಸಭೆಯಲ್ಲಿಮಂಡಿಸಲಾದ ‘ಒಂದು ದೇಶ, ಒಂದು ಚುನಾವಣೆ’ ವಿಧೇಯಕದ ಪರಾಮರ್ಶೆಗೆ ಬಿಜೆಪಿ ಸಂಸದ ಪಿ.ಪಿ. ಚೌಧರಿ ನೇತೃತ್ವದಲ್ಲಿ ಜಂಟಿ ಸಂಸದೀಯ ಸಮಿತಿ…
Read More »ನವದೆಹಲಿ: ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ್ದಾರೆಂದು ಆರೋಪಿಸಿ, ತಮ್ಮ ರಾಜೀನಾಮೆಗೆ ಒತ್ತಾಯಿಸುತ್ತಿರುವ ಕಾಂಗ್ರೆಸ್ ಹಾಗೂ ಎಲ್ಲಾ ವಿಪಕ್ಷಗಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಿರುಗೇಟು ನೀಡಿದ್ದಾರೆ.…
Read More »ತುಮಕೂರು: ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮೂಲಕ ರಾಜ್ಯ ಸರ್ಕಾರ ಸಿದ್ದಗಂಗಾ ಮಠಕ್ಕೆ ಶಾಕ್ ಕೊಟ್ಟಿದೆ. ಸರ್ಕಾರಿ ನೀರಾವರಿ ಯೋಜನೆಗೆ ಕೆಐಎಡಿಬಿ ಬಳಸಿದ ಬರೊಬ್ಬರಿ 70,31,438 ರೂ.…
Read More »ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ನಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್ಕೌಂಟರ್ ಮುಂದುವರೆದಿದೆ. ಎನ್ಕೌಂಟರ್ನಲ್ಲಿ ಯೋಧರು ಐವರು ಉಗ್ರರನ್ನು ಸದೆಬಡಿದಿದ್ದಾರೆ. ಈ ಎನ್ಕೌಂಟರ್ ಕುಲ್ಗಾಮ್ನ ಬೆಹಿಬಾಗ್…
Read More »ಮೈಸೂರು : ಮುಡಾ ಹಗರಣ ಹಗರಣ ಸಂಬಂಧ ಪಟ್ಟು ಬಿಡದೆ ಹೋರಾಟ ನಡೆಸುತ್ತಿರುವ ಸಾಮಾಜಿಕ ಕಾರ್ಯಕರ್ತರ ಸ್ನೇಹಮಯಿ ಕೃಷ್ಣ ಇದೀಗ ಮತ್ತೊಂದು ಮಹತ್ವದ ದಾಖಲೆ ಬಿಡುಗಡೆ ಮಾಡಿದ್ದಾರೆ.…
Read More »ಸೌತ್ ಸಿನಿಮಾ ಇಂಡಸ್ಟ್ರಿಯ ಟಾಪ್ ನಟಿ ಕೀರ್ತಿ ಸುರೇಶ್ 15 ವರ್ಷಗಳ ಕಾಲ ಪ್ರೀತಿಸಿದ್ದ ಆಂಟೋನಿ ಜೊತೆ ಹಸೆಮಣೆ ಏರಿದ್ರು. ಡಿಸೆಂಬರ್ 12 ರಂದು ಗೋವಾದಲ್ಲಿ ನಡೆದ…
Read More »ಬೆಂಗಳೂರು : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿನ ದೇಶೀಯ ನಿರ್ಗಮನ ಪ್ರದೇಶದಲ್ಲಿರುವ 080 ಲಾಂಜ್ ‘ಅತ್ಯುತ್ತಮ ದೇಶಿಯ ವಿಮಾನ ನಿಲ್ದಾಣ ಲಾಂಜ್’ ಮತ್ತು…
Read More »ರಾಜ್ಯಾದ್ಯಂತ ಸದ್ದು ಮಾಡಿರುವ ವಕ್ಫ್ ಆಸ್ತಿ ಕಬಳಿಕೆಯ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್ ಸಿಕ್ಕಿದೆ. ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರು ವಕ್ಫ್ ಆಸ್ತಿ ಕಬಳಿಕೆಯಲ್ಲಿ…
Read More »ಸದ್ಯ ಬಾಲಿವುಡ್ ನಟಿ, ಹಾಟ್ ಬ್ಯೂಟಿ ಪೂನಂ ಪಾಂಡೆ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದ್ದಾರೆ. ಬರ್ತ್ಡೇ ಪಾರ್ಟಿಯೊಂದಕ್ಕೆ ಹೋದ ಸಮಯದಲ್ಲಿ ಅಂಡರ್ವೇರ್ ಧರಿಸದೇ ಸದ್ದು ಮಾಡಿರೋ…
Read More »20 ವರ್ಷದ ನಂತರ ಅಭಿಮಾನಿಗಳ ಅಪ್ಪು ಪುನೀತ್ ರಾಜ್ಕುಮಾರ್ ಅವರ ಕನಸನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ನನಸು ಮಾಡುತ್ತಿದ್ದಾರೆ. ಇದರ ಜೊತೆಗೆ ಅಶ್ವಿನಿ…
Read More »ಸ್ಯಾಂಡಲ್ವುಡ್ ಸ್ಟಾರ್ ನಟ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ಸಂಜೆ ಶಸ್ತ್ರ ಚಿಕಿತ್ಸೆಗಾಗಿ ಅಮೆರಿಕಾಗೆ ತೆರಳಲಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಪತ್ನಿ ಗೀತಕ್ಕ, ಪುತ್ರಿ ನಿವೇದಿತಾ ಅವರ…
Read More »ರೋರಿಂಗ್ ಸ್ಟಾರ್ ಶ್ರೀಮುರಳಿ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಶ್ರೀಮುರಳಿ, ಬರ್ತಡೇ ಪ್ರಯುಕ್ತ ‘ಪರಾಕ್’ ಎಂಬ ಹೊಸ ಚಿತ್ರ ಘೋಷಣೆಯಾಗಿದೆ. ಒಂದು ಕೈಯಲ್ಲಿ ಗನ್ ಹಿಡಿದು ಬೆನ್ನು ತೋರಿಸ್ತಿರುವ ಶ್ರೀ,…
Read More »ಟೀಂ ಇಂಡಿಯಾ ಹಿರಿಯ ಆಟಗಾರ ರವಿಚಂದ್ರನ್ ಅಶ್ವಿನ್ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಇಂದು (ಡಿಸೆಂಬರ್ 18) ನಿವೃತ್ತಿ ಘೋಷಣೆ ಮಾಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಸರಣಿಗಾಗಿ ಆಸ್ಟ್ರೇಲಿಯಾ ತೆರಳಿದ್ದ…
Read More »ಬೆಂಗಳೂರು : ಕರ್ನಾಟಕದ ಮೂರು ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡ ಬಳಿಕ ಬಿ ವೈ ವಿಜಯೇಂದ್ರ ಅವರ ವಿರೋಧಿ ಬಣ ಬಹಿರಂಗವಾಗಿಯೇ ರಾಜ್ಯಾಧ್ಯಕ್ಷರ ಕುರಿತು ಅಸಮಾಧಾನವನ್ನ…
Read More »ಉತ್ತರ ಪ್ರದೇಶ ಮೂಲದ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೇಶಾದ್ಯಂತ ಭಾರೀ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ಪ್ರಕರಣಕ್ಕೆ…
Read More »ಕರ್ನಾಟಕ ಕೇಡರ್ನ ಹಿರಿಯ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಅವರು ತಮ್ಮ ಸಹೋದ್ಯೋಗಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಸಾರ್ವಜನಿಕ ಹೇಳಿಕೆಯಲ್ಲಿ ಅವಹೇಳನಕಾರಿ ಆರೋಪ ಮಾಡಿದ್ದಕ್ಕಾಗಿ ಮಾನನಷ್ಟ…
Read More »ನವದೆಹಲಿ: ರಾಜ್ಯಸಭೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿಆರ್ ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೇಳಿಕೆ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜೀನಾಮೆ ನೀಡಬೇಕು ಎಂದು…
Read More »ಶಿವರಾಜ್ ಕುಮಾರ್ ಅವರಿಗೆ ಅನಾರೋಗ್ಯ ಉಂಟಾಗಿದ್ದು ಪ್ರಮುಖ ಶಸ್ತ್ರಚಿಕಿತ್ಸೆಯೊಂದಕ್ಕಾಗಿ ಅಮೆರಿಕಕ್ಕೆ ತೆರಳುತ್ತಿದ್ದಾರೆ. ಇಂದು ಶಿವಣ್ಣ ತೆರಳಲಿದ್ದು, ಸುದೀಪ್ ಸೇರಿದಂತೆ ಹಲವು ಗಣ್ಯರು ಶಿವಣ್ಣನ ಭೇಟಿಯಾಗಿ ಶುಭ ಹಾರೈಸಿದ್ದಾರೆ.…
Read More »ನೋಯ್ಡಾದ ಶಾಲೆಯೊಂದರ ಶಿಕ್ಷಕಿಯರ ಶೌಚಾಲಯದಲ್ಲಿ ಸ್ಪೈ ಕ್ಯಾಮೆರಾ ಇಟ್ಟಿದ್ದ ಶಾಲೆಯ ನಿರ್ದೇಶಕನನ್ನು ಪೊಲೀಸರು ಬಂಧಿಸಿದ್ದಾರೆ. ಆತ ಶಿಕ್ಷಕಿಯರ ವಾಶ್ ರೂಮನ್ ಬಲ್ಬ್ ಸಾಕೆಟ್ನಲ್ಲಿ ಸ್ಪೈ ಕ್ಯಾಮೆರಾವನ್ನು ಇಟ್ಟಿದ್ದ…
Read More »ಹಿರಿಯ ಸ್ಪಿನ್ನರ್ ಆರ್.ಅಶ್ವಿನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ದಿಢೀರ್ ವಿದಾಯ ಹೇಳಿದ್ದಾರೆ. ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಬಳಿಕ ಸುದ್ದಿಗೋಷ್ಠಿಯಲ್ಲಿ ಕಾಣಿಸಿಕೊಂಡ ಅಶ್ವಿನ್ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ…
Read More »ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಬಹಿರಂಗ ಪತ್ರ ಮೊದಲಿಗೆ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಬಿಜೆಪಿಯ ನೈಜ ಅಭಿಪ್ರಾಯವನ್ನು ಬಹಿರಂಗವಾಗಿ ಬಹಿರಂಗಪಡಿಸುವ…
Read More »ನಟ ದರ್ಶನ್ ಅವರು ಶಸ್ತ್ರಚಿಕಿತ್ಸೆ ಪಡೆಯಲು ಮಧ್ಯಂತರ ಜಾಮೀನು ಪಡೆದಿದ್ದರು. ಈ ಕಾರಣಕ್ಕೆ ಕಳೆದ 49 ದಿನಗಳಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲೇ ಇದ್ದರು. ಈಗ ಅವರಿಗೆ ಜಾಮೀನು…
Read More »ಜಮ್ಮು-ಕಾಶ್ಮೀರದ ಲಡಾಖ್ನಲ್ಲಿ ಗುಡ್ಡ ಕುಸಿದು ಬೆಳಗಾವಿ ಮೂಲದ ಯೋಧರೊಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಇರಣಟ್ಟಿ ಗ್ರಾಮದ ಮಹೇಶ್ ಅವರು ಡಿಸೆಂಬರ್ 14 ರಂದು ಲಡಾಖ್ನಲ್ಲಿ…
Read More »ಬೆಂಗಳೂರು : 2015ರ ಗಣರಾಜ್ಯೋತ್ಸವ ಸಮಾರಂಭದ ಅತಿಥಿಯಾಗಿ ಆಗಿನ ಅಮೆರಿಕ ಅಧ್ಯಕ್ಷ ಬರಾಕ್ ಒಬಾಮ ಭಾರತಕ್ಕೆ ಆಗಮಿಸಿದ ಸಂದರ್ಭದಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಮೂವರು ಇಂಡಿಯನ್…
Read More »ಬೆಳಗಾವಿ, ಸುವರ್ಣಸೌಧ : ಮಾಜಿ ಸಚಿವರೂ, ಶಿರಾ ಕ್ಷೇತ್ರದ ಹಾಲಿ ಶಾಸಕರೂ ಆದ ಟಿ.ಬಿ.ಜಯಚಂದ್ರ ಅವರಿಗೆ ಮಂಗಳವಾರ ಅತ್ಯುತ್ತಮ ಶಾಸಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸದನದ ಕಾರ್ಯ…
Read More »ಮಂಡ್ಯ : ಡಿ.20, 21, 22 ರಂದು 3 ದಿನ ಮಂಡ್ಯದಲ್ಲಿ ಜರುಗಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡದ ಕಂಪಿನೊಂದಿಗೆ ನಾಲಿಗೆಗೂ…
Read More »ಬೆಳಗಾವಿ : ಉತ್ತರ ಕನ್ನಡ ಜಿಲ್ಲೆಯ ಘಟ್ಟದ ಮೇಲಿನ 7 ತಾಲೂಕುಗಳನ್ನು ಒಳಗೊಂಡ ಪ್ರತ್ಯೇಕ ಕದಂಬ ಕನ್ನಡ ಜಿಲ್ಲೆ ರಚನೆ ಕುರಿತ ವಿಷಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ…
Read More »ಮುಡಾ ಪ್ರಕರಣದಿಂದ ನನ್ನನ್ನು ಹಿಂದಕ್ಕೆ ಸರಿಸಬೇಕು, ಅಂದರೆ ನನ್ನ ಹೋರಾಟವನ್ನು ಹತ್ತಿಕ್ಕಬೇಕು ಎಂಬ ದುರುದ್ದೇಶದಿಂದ, ನನ್ನ ವಿರುದ್ದ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಸುಳ್ಳು ಮೊಕದ್ದಮೆ ದಾಖಲು ಮಾಡಿ,…
Read More »ಕೊಲೆ ಪ್ರಕರಣದಲ್ಲಿ ದರ್ಶನ್ಗೆ ಜಾಮೀನು ಸಿಕ್ಕ ಬಗ್ಗೆ ರೋರಿಂಗ್ ಸ್ಟಾರ್ ಶ್ರೀಮುರಳಿ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕೆಟ್ಟದ್ದು ಬರೋದೇ ಒಳ್ಳೆಯ ದಾರಿಗೆ ಕರೆದುಕೊಂಡು ಹೋಗೋಕೆ ಎಂದಿದ್ದಾರೆ. ಶ್ರೀಮುರಳಿ…
Read More »ನವದೆಹಲಿ: ವಯನಾಡ್ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಇಂದು ಲೋಕಸಭಾ ಅಧಿವೇಶನದಲ್ಲಿ ಮಂಡನೆಯಾದ ಒಂದು ರಾಷ್ಟ್ರ, ಒಂದು ಚುನಾವಣಾ ಮಸೂದೆಯನ್ನು ಟೀಕಿಸಿದ್ದು, ಇದು ಭಾರತದ ಒಕ್ಕೂಟದ…
Read More »ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಎ1 ಪವಿತ್ರಾ ಗೌಡ ಅವರಿಗೆ ಸದ್ಯಕ್ಕೆ ಜಾಮೀನು ಸಿಕ್ಕಿದೆ. ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಹೊರಗೆ ಬಂದಿದ್ದಾರೆ. ಕಾಕತಾಳೀಯ ಎಂಬಂತೆ ಪವಿತ್ರಾ ಗೌಡ…
Read More »ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ .ವಿಜಯೇಂದ್ರ ಸೇರಿದಂತೆ ಇದೇ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದ 27 ಮಂದಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಪತ್ರ ಬರೆದಿದ್ದು, ವಿಶೇಷ ಅನುದಾನ…
Read More »ರಿಲಯನ್ಸ್ ಇಂಡಸ್ಟ್ರೀಯ ಮುಖೇಶ್ ಅಂಬಾನಿ ಹಾಗೂ ಅದಾನಿ ಗ್ರೂಪ್ನ ಗೌತಮ್ ಅದಾನಿ ಅವರು 10 ಶತಕೋಟ್ಯಾಧಿಪತಿಗಳ ಪಟ್ಟಿಯಿಂದ ಹೊರಗುಳಿದಿದ್ದಾರೆ. ಇವರ ನಿವ್ವಳ ಮೌಲ್ಯವು 100 ಬಿಲಿಯನ್ ಡಾಲರ್ಗಿಂತ…
Read More »ಡಿಸೆಂಬರ್ 20 ರಿಂದ 22ರವರೆಗೆ ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ‘ಕನ್ನಡಕ್ಕಾಗಿ ಓಟ’ ಘೋಷವಾಕ್ಯದೊಂದಿಗೆ ಇಂದು ಬೆಳಗ್ಗೆ ಮ್ಯಾರಥಾನ್ ಸ್ಪರ್ಧೆ…
Read More »ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ನಿನ್ನೆಯಷ್ಟೇ ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್ನ್ನು ಸಂಸತ್ತಿಗೆ ತೆಗೆದುಕೊಂಡು ಬಂದಿದ್ದರಿಂದ ದೊಡ್ಡ ವಿವಾದ ಸೃಷ್ಟಿಯಾಗಿತ್ತು. ಆದರೆ ಇಂದು ಬಾಂಗ್ಲಾದೇಶದಲ್ಲಿರುವ ಹಿಂದೂ ಹಾಗೂ…
Read More »ಬೆಂಗಳೂರು: ಕರ್ನಾಟಕದಲ್ಲಿ ಭಾರಿ ಸದ್ದು ಮಾಡಿದ್ದ ಮುಡಾ ಹಗರಣದ ಪ್ರಮುಖ ದೂರುದಾರರಾಗಿರುವ ಸ್ನೇಹಮಯಿ ಕೃಷ್ಣಕಳೆದ ಮೂರು ದಿನಗಳಿಂದ ನಾಪತ್ತೆಯಾಗಿರುವುದು ತಿಳಿದುಬಂದಿದೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ…
Read More »ನವದೆಹಲಿ: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಹೊನ್ನಳ್ಳಿಯ ತುಳಸಿ ಗೌಡ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್…
Read More »ನವದೆಹಲಿ: ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಅರವಿಂದ ಕೇಜ್ರಿವಾಲ್ರ ಆಪ್ ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಚುನಾವಣೆಗೆ ಪೂರ್ಣ ಸಿದ್ಧವಾಗಿದೆ. ಬಿಜೆಪಿ…
Read More »ನವದೆಹಲಿ : ಮೀಸಲು ಕುರಿತಂತೆ ರಾಜ್ಯಗಳಿಗೆ ದೇಶದ ಮೊದಲ ಪ್ರಧಾನಿ ಪಂಡಿತ್ ಜವಹರಲಾಲ್ ನೆಹರು ಬರೆದಿದ್ದ ಪತ್ರಗಳಲ್ಲಿನ ಅಂಶಗಳನ್ನು ಪ್ರಧಾನಿ ನರೇಂದ್ರ ಮೋದಿ ತಿರುಚಿದ್ದಾರೆ ಎಂದು ಆರೋಪಿಸಿರುವ…
Read More »87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇ ಳನದ ಅಂಗವಾಗಿ ದಸರಾ ಮಾದರಿಯಲ್ಲಿ ಇದೇ ಮೊದಲ ಬಾರಿಗೆ ಮಂಡ್ಯದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದಕ್ಕೆ ಸಿದ್ಧತೆಗಳು ಆರಂಭ…
Read More »ಅಂಕೋಲಾ : ಪರಿಸರ ಸಂರಕ್ಷಣೆಯ ಮಹತ್ತರ ಕಾರ್ಯಕ್ಕೆ ಐದೂವರೆ ದಶಕಗಳ ಕಾಲದಿಂದ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದ ವೃಕ್ಷಮಾತೆ, ವನದೇವತೆಯೆಂದೇ ಹೆಸರುವಾಸಿಯಾದ ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ (86)…
Read More »ಬಳ್ಳಾರಿ ತೃತೀಯ ಲಿಂಗಿಯೊಬ್ಬರು ವಿಶ್ವ ವಿದ್ಯಾಲಯವೊಂದರ ಅರೆ ಕಾಲಿಕ ಪ್ರಾಧ್ಯಾಪಕಿಯಾಗಿ ನೇಮಕಗೊಳ್ಳುವ ಮೂಲಕ ಶಿಕ್ಷಣದ ಬಲವೊಂದಿದ್ದರೆ ಬದುಕಿನ ಅನೇಕ ಸಂಕಷ್ಟಗಳ ಹಾದಿಯನ್ನು ಸಲೀಸಾಗಿ ದಾಟಬಹುದು ಎಂಬುದನ್ನು ಸಾಬೀತುಗೊಳಿಸಿದ್ದಾರೆ.ಬಳ್ಳಾರಿ…
Read More »ರಾಮನಗರ: ನಗರದ ದಯಾನಂದ ಸಾಗರ ಆಸ್ಪತ್ರೆಯ ಶೌಚಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನೇಪಾಳ ಮೂಲದ ಇಬ್ಬರು ಆರೋಪಿಗಳನ್ನು ಹಾರೋಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ…
Read More »ನವದೆಹಲಿ : ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಪ್ಯಾಲೆಸ್ತೀನ್ ಎಂದು ಬರೆದಿರುವ ಬ್ಯಾಗ್ ಅನ್ನು ಹಿಡಿದುಕೊಂಡು ಸಂಸತ್ತಿಗೆ ಆಗಮಿಸಿದ್ದಾರೆ. ಈ ಚಿತ್ರವನ್ನು ಕಾಂಗ್ರೆಸ್ ವಕ್ತಾರ ಶಾಮಾ ಮೊಹಮ್ಮದ್…
Read More »ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೋಮವಾರ ರಾಜ್ಯಸಭೆಯಲ್ಲಿ 75 ವರ್ಷಗಳ ಸಂವಿಧಾನದ ಚರ್ಚೆಯನ್ನು ಆರಂಭಿಸಿ, ಭಾರತದ ಸಂವಿಧಾನ ಕಾಲದ ಪರೀಕ್ಷೆ ಮೇಲೆ ನಿಂತಿದೆ ಎಂದು ಪ್ರತಿಪಾದಿಸಿದರು.…
Read More »ಶಿವಮೊಗ್ಗ: ಕರ್ನಾಟಕದ ಪ್ರಮುಖ ಆಕರ್ಷಣೆಯಾದ ಜೋಗ್ ಫಾಲ್ಸ್ ಅಥವಾ ಜೋಗ ಜಲಪಾತ ವೀಕ್ಷಣೆಗೆ ಎರಡೂವರೆ ತಿಂಗಳ ಕಾಲ ನಿರ್ಬಂಧ ಹೇರಲಾಗಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಜೋಗ…
Read More »ಬೆಳಗಾವಿ: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು 150 ಕೋಟಿ ರೂ. ಆಮಿಷವೊಡ್ಡಿದ ಬಗ್ಗೆ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ ಅವರು ರಾಜಕೀಯ ಒತ್ತಡದಿಂದ…
Read More »ನಟ ದರ್ಶನ್ ಅವರು ಬೆನ್ನು ನೋವಿನ ಕಾರಣ ನಿಡಿ ಮಧ್ಯಂತರ ಜಾಮೀನು ಪಡೆದಿದ್ದರು. ಕಳೆದ ಒಂದೂವರೆ ತಿಂಗಳಿಂದ ಅವರು ಆಸ್ಪತ್ರೆಯಲ್ಲಿಯೇ ಇದ್ದರು. ಈಗ ಜಾಮೀನು ಸಿಗುತ್ತಿದ್ದಂತೆ…
Read More »‘ಪುಷ್ಪ 2’ ಸಿನಿಮಾ ಇತ್ತೀಚೆಗೆ ಸಾಕಷ್ಟು ಸುದ್ದಿಯಲ್ಲಿ ಇದೆ. ಇದಕ್ಕೆ ಕಾರಣ ಹಲವು. ಈ ಸಿನಿಮಾ ಉತ್ತಮ ಗಳಿಕೆ ಮಾಡುತ್ತಿರುವುದು ಒಂದು ಕಡೆಯಾದರೆ, ಈ ಸಿನಿಮಾದ ಹೀರೋ…
Read More »ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಡುವೆ ಎಷ್ಟೇ ಭಿನ್ನಾಭಿಪ್ರಾಯಗಳಿದ್ದರೂ ಸಾರ್ವಜನಿಕವಾಗಿ ಯಾವತ್ತೂ ತೋರ್ಪಡಿಸಲ್ಲ. ಅವರ ಈ ಗುಣವನ್ನು ವಿರೋಧಿಗಳು ಸಹ ಪ್ರಶಂಸಿಸುತ್ತಾರೆ.…
Read More »ಬೆಂಗಳೂರು : ನಾನು ಇಂದು ಸಮಾಜಕ್ಕೆ ಅರ್ಪಣೆಯಾಗಲು ತುಮ ಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹಾಗೂ ಆದಿಚುಂಚನಗಿರಿ ಶ್ರೀಗಳು ಕಾರಣ. ನಾಡು ಕಂಡ ಮುತ್ಸದಿ ರಾಜಕಾರಣಿ,…
Read More »ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಜನಕಲೋಟಿ ಬಳಿ ಕೃಷಿ ಹೊಂಡಕ್ಕೆ ಸೋಡಿಯಂ ಎಸೆದು ಸ್ಫೋಟಿಸಿದ್ದ ಪ್ರಕರಣದಿಂದ ಡ್ರೋನ್ ಪ್ರತಾಪ್ಗೆ ದೊಡ್ಡ ಸಂಕಷ್ಟವೇ ಎದುರಾಗಿದೆ. ಡ್ರೋನ್ ಪ್ರತಾಪ್ ಈಗ…
Read More »ಶಿವಮೊಗ್ಗ : ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾಗಬಹುದು ಎಂಬ ನಿರೀಕ್ಷೆ ಇದ್ದು, ಅವಕಾಶ ಸಿಕ್ಕರೆ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆ ನಿಭಾಯಿಸುತ್ತೇನೆ ಎಂದು ಮಾಜಿ ಸಚಿವ ಕುಮಾರ್ ಬಂಗಾರಪ್ಪ…
Read More »ಕೋಲಾರ: ನಾನು ಜೀವನದಲ್ಲಿ ಸೋತಿದ್ದೇನೆ. ಮತ್ತೆ ಇನ್ನೊಂದು ಚುನಾವಣೆಗೆ ನಿಲ್ಲುವ ಆಸೆ ನನಗೆ ಇಲ್ಲ ಎನ್ನುವ ಮೂಲಕ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ರಾಜಕೀಯ ನಿವೃತ್ತಿಯ…
Read More »ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಗುರುತಿಸಿ ಕೊಂಡಿದ್ದ ಬಿ.ಕೆಂಚಪ್ಪಗೌಡ ಆಯ್ಕೆ ಆಗಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಬೆಂಬಲದೊಂದಿಗೆ…
Read More »ಚಾಮರಾಜನಗರ: ಅನಾರೋಗ್ಯದ ನಿಮಿತ್ತ ಚಿಕಿತ್ಸೆಗೆ ಡಿಸೆಂಬರ್ 18 ರಂದು ವಿದೇಶಕ್ಕೆ ತೆರಳುತ್ತಿರುವ ನಟ ಡಾ.ಶಿವರಾಜ್ ಕುಮಾರ್ ತಮ್ಮ ಪತ್ನಿ ಗೀತಾ ಅವರೊಂದಿಗೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ…
Read More »ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ಅವರು ನಿಧನ ಹೊಂದಿದ್ದಾರೆ. ದೂರದ ಅಮೆರಿಕದಲ್ಲಿ ಅವರು ಕೆಲ ದಿನಗಳಿಂದ ಚಿಕಿತ್ಸೆ ಪಡೆದಿದ್ದರು. ಅವರಿಗೆ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡಿತ್ತು. ಅವರು…
Read More »ದೆಹಲಿ: ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ನಿಧನರಾಗಿದ್ದಾರೆ. 73 ವಯಸ್ಸಿನ ಜಾಕಿರ್ ಅವರಿಗೆ ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ಅಮೆರಿಕದ…
Read More »ವಿಜಯಪುರ : ವಿಜಯಪುರ ಅಬಕಾರಿ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿ ನಕಲಿ ಮದ್ಯ ತಯಾರಿಕೆ ಘಟಕದ ಮೇಲೆ ದಾಳಿ ನಡೆಸಿ ಲಕ್ಷಾಂತರ ಮೌಲ್ಯದ ಮದ್ಯವನ್ನ ಸೀಜ್ ಮಾಡಿದ್ದಾರೆ.…
Read More »ಬೆಂಗಳೂರು : ಕನ್ನಡ ಚಿತ್ರರಂಗದ ಅಚ್ಚುಮೆಚ್ಚಿನ ನಟ ಡಾಲಿ ಧನಂಜಯ್ ಅವರು ತಮ್ಮ ಬಹುಕಾಲದ ಗೆಳತಿ ಡಾ.ಧನ್ಯತಾ ಅವರ ಜೊತೆಗೆ ವಿವಾಹವಾಗಲಿದ್ದಾರೆ. ಫೆಬ್ರವರಿ 15ರಂದು ಮೈಸೂರಿನಲ್ಲಿ ನಡೆಯುವ ತಮ್ಮ…
Read More »ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಈ ಪೈಕಿ ಮೂರು ತಿಂಗಳಲ್ಲಿ ಒಟ್ಟು 10 ಬಾಣಂತಿಯರು ಸಾವನ್ನಪ್ಪಿದ್ದಾರೆ. ಮೃತ…
Read More »ಬೆಂಗಳೂರು: ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೇ ಇಲ್ಲ. ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು. ಈ ನಿಟ್ಟಿನಲ್ಲಿ ಸಭೆ, ಸಮಾವೇಶಗಳನ್ನು ಮಾಡಲು ಯಾರೇ ಹೊರಟಿದ್ದರೂ ಕೂಡಲೇ…
Read More »ಡಾಲಿ ಧನಂಜಯ್ ತಮ್ತು ಧನ್ಯತಾ ಅವರ ವಿವಾಹ ನಿಶ್ಚಿತಾರ್ಥ ಕೆಲವೇ ವಾರಗಳ ಹಿಂದಷ್ಟೆ ಸರಳವಾಗಿ ನೆರವೇರಿದೆ. ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯಾತಾ ಪರಸ್ಪರ ಉಂಗುರ ಬದಲಾವಣೆ…
Read More »ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಭಾನುವಾರ ತಮ್ಮ ಸಂಪುಟವನ್ನು ವಿಸ್ತರಿಸುವ ನಿರೀಕ್ಷೆಯಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಗೃಹ ಮತ್ತು ಕಂದಾಯ ಖಾತೆಗಳನ್ನು ಉಳಿಸಿಕೊಳ್ಳಬಹುದು ಎಂದು…
Read More »ನವದೆಹಲಿ: ರೈತರ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಂಜಾಬ್-ಹರ್ಯಾಣದ 101 ರೈತರು ಹಮ್ಮಿಕೊಂಡಿರುವ ದೆಹಲಿ ಚಲೋ ಪಾದಯಾತ್ರೆಯನ್ನು ಶನಿವಾರ ಶಂಭು ಗಡಿಯಲ್ಲಿ ಮೂರನೇ ಬಾರಿ…
Read More »ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದಾರಮಯ್ಯ ಅವರು…
Read More »ಹೈದರಾಬಾದ್: ನಟ ಅಲ್ಲು ಅರ್ಜುನ್ ಬಂಧನದ ಬೆನ್ನಲ್ಲೇ ಅವರ ನಡೆಗಳನ್ನು ಪ್ರಶ್ನಿಸಿದ್ದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಮತ್ತೆ ವಾಗ್ದಾಳಿ ನಡೆಸಿದ್ದು, ‘ಅಲ್ಲು ಅರ್ಜುನ್ ಒಬ್ಬ…
Read More »ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿ ಭಾರತ ಅಲ್ಲದೆ ರಾಷ್ಟ್ರೀಯ ಮಟ್ಟದಲ್ಲಿಯೂ ಸೂಪರ್ ಸ್ಟಾರ್ ಎಂದೆ ಖ್ಯಾತಿ ಪಡೆದಿರೋ ರಜನೀಕಾಂತ್ ರವರಿಗೆ ಭಾರತ ರತ್ನ ಕೊಡಬೇಕಾಗಿ…
Read More »ಬೆಂಗಳೂರು: ಪಾನ್ ಪಾರಗ್ ಗುಟ್ಕಾ, ಪದಾರ್ಥಗಳೆ ಆರೋಗ್ಯಕ್ಕೆ ಹಾನಿಕಾರಕ. ಇವು ಕಂಪನಿಯಿಂದ ಬಂದ್ರೆ ಒಂದಷ್ಟು ನಿಯಮಗಳನ್ನ ಪಾಲನೆ ಮಾಡ್ತಾರೆ. ಆದ್ರೆ ಹಣ ಮಾಡೋ ಉದ್ದೇಶದಿಂದ ವ್ಯವಸ್ಥಿತವಾಗಿ…
Read More »ಮದುವೆ ಅಂದ್ಮೇಲೆ ಡ್ಯಾನ್ಸ್, ಹಾಡು, ಮೋಜು-ಮಸ್ತಿ, ತಮಾಷೆಯಂತೂ ಇದ್ದೆ ಇರುತ್ತದೆ. ಸಾಮಾನ್ಯವಾಗಿ ಮದುವೆ ಸಮಾರಂಭಗಳಲ್ಲಿ ವಧು-ವರರ ನೃತ್ಯ ಮಾಡುವ ಮೂಲಕ ಗಮನ ಸೆಳೆಯುವುದು ಸರ್ವೇ ಸಾಮಾನ್ಯ. ಈ…
Read More »ಮೈಸೂರು : ಹನುಮ ಜಯಂತಿ ಹಿನ್ನೆಲೆಯಲ್ಲಿ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ 650ಕ್ಕೂ ಹೆಚ್ಚು ಜನರು ಸತತವಾಗಿ 33 ಗಂಟೆ 33 ನಿಮಿಷ ಹನುಮಾನ್ ಚಾಲಿಸ್ ಪಾರಾಯಣ ಮಾಡುವ…
Read More »ಹೈದ್ರಾಬಾದ್ : ಸಂಧ್ಯಾ ಥಿಯೇಟರ್ನಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಅರೆಸ್ಟ್ ಆಗಿದ್ದ ಅಲ್ಲು ಅರ್ಜುನ್ ಶನಿವಾರ ರಿಲೀಸ್ ಆಗಿದ್ದಾರೆ. ಇದೇ ವೇಳೆ…
Read More »ಮೈಸೂರು: ಇಲ್ಲಿನ ಜಯಪುರ ಹೋಬಳಿ ಮಾರ್ಬಳ್ಳಿ ಗ್ರಾಮದ ಮಾರಮ್ಮ ದೇವಾಲಯದ ಬಾಗಿಲನ್ನು 11 ವರ್ಷಗಳ ನಂತರ ತೆರೆಯಲಾಗಿದೆ.11 ವರ್ಷಗಳ ಹಿಂದೆ ದಲಿತರ ಪ್ರವೇಶಕ್ಕೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ…
Read More »ಮಂಡ್ಯ: ಸಕ್ಕರೆ ನಾಡಿನಲ್ಲಿ ನೀರಿನ ಟ್ಯಾಂಕ್ಗೆ ನೇಣು ಬಿಗಿದುಕೊಂಡು ಎಂಜಿನಿಯರ್ ಸೂಸೈಡ್ ಮಾಡಿಕೊಂಡಿದ್ದಾನೆ.ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 30 ವರ್ಷದ…
Read More »ಬೆಂಗಳೂರು : ಹುಳಿಮಾವ ಪಿಎಸ್ನಲ್ಲಿ ಕೆಲಸ ಮಾಡುತ್ತಿದ್ದ 33 ವರ್ಷದ ಹೆಡ್ ಕಾನ್ಸ್ಟೆಬಲ್ ತಿಪ್ಪಣ್ಣ ಆಲೂಗೂರು ಬೈಯಪನಹಳ್ಳಿ ವ್ಯಾಪ್ತಿಯಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಡೆತ್ ನೋಟ್ನಲ್ಲಿ…
Read More »ಹೈದರಾಬಾದ್ : ನಟ ಅಲ್ಲು ಅರ್ಜುನ್ ಬಂಧಿಸಿದ್ದಕ್ಕೆ ಟೀಕೆಗೆ ಒಳಗಾಗಿರುವ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಮೌನ ಮುರಿದಿದ್ದು, ಬಂಧನವನ್ನು ಸಮರ್ಥಿಸಿ ಕೊಂಡಿದ್ದಾರೆ. ಶುಕ್ರವಾರ ತಮ್ಮ ವಿರುದ್ಧ…
Read More »ನವದೆಹಲಿ: ‘ಸಂವಿಧಾನವು ಆರ್ಎಸ್ ಎಸ್ನ ನಿಯಮಗಳ ಪುಸ್ತಕವಲ್ಲ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅರ್ಥ ಮಾಡಿಕೊಂಡಿಲ್ಲ. ಲೋಕಸಭೆ ಚುನಾವಣೆ ಯಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದಿದ್ದರೆ ಈಗಾಗಲೇ…
Read More »ಬೆಂಗಳೂರು : ಜೈಲಿನಲ್ಲಿರುವ ಆರೋಪಿಗಳಿಗೆ ಜಾಮೀನು ಕೊಡಿಸಲು ಹಾಗೂ ಸರ್ಕಾರದ ಯೋಜನೆಗಳಿಗೂ ಕೂಡ ಬಳಸಲು ಕ್ಷಣಾರ್ಧದಲ್ಲೇ ರೆಡಿಯಾಗುತಿತ್ತು ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್,.ಆರ್ ಟಿ ಸಿಗಳು,…
Read More »ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಏಳು ಆರೋಪಿಗಳಿಗೆ ಇಂದು ಕರ್ನಾಟಕ ರಾಜ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್ಗೂ…
Read More »ಬೆಂಗಳೂರು: ಉಂಡು ಹೋದ ಕೊಂಡು ಹೋದ ಎಂಬ ಮಾತಿನಂತೆ ಸ್ನೇಹಿತನ ಮನೆಗೆ ಪಾರ್ಟಿ ಮಾಡಲು ಬಂದು ಮನೆಯಲ್ಲಿದ್ದ ಚಿನ್ನ ದೋಚಿ ಪೊಲೀಸರ ಅತಿಥಿಯಾಗಿದ್ದಾನೆ. ಭರತ್ ಬಂಧಿತ ಆರೋಪಿಯಾಗಿದ್ದು…
Read More »ಅಲ್ಲು ಅರ್ಜುನ್ಗೆ ನಾಂಪಲ್ಲಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಡಿಸೆಂಬರ್ 4 ರ ರಾತ್ರಿ ಸಂಧ್ಯಾ ಚಿತ್ರಮಂದಿರದಲ್ಲಿ ನಡೆದ ‘ಪುಷ್ಪ 2’ ಸಿನಿಮಾದ ಬೆನಿಫಿಟ್…
Read More »ಕಾಲ್ತುಳಿದಿಂದ ಮಹಿಳೆ ಸಾವು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ಅಲ್ಲು ಅರ್ಜುನ್ಗೆ ತೆಲಂಗಾಣ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈಗಾಗಲೇ ಅಲ್ಲು ಅರ್ಜುನ್ಗೆ 14 ದಿನಗಳ…
Read More »ಉಡುಪಿ: ಕುಂದಾಪುರ ಬಳಿ ಸೋಮವಾರ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ 59 ವರ್ಷದ ರಾಷ್ಟ್ರೀಯ ಕಾರು ರೇಸಿಂಗ್ ಚಾಂಪಿಯನ್ ಒಬ್ಬರು ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ರಂಜಿತ್ ಬಲ್ಲಾಳ್ ಮೃತಪಟ್ಟವರು. ತನ್ನ ಕುಟುಂಬಸ್ಥರೊಂದಿಗೆ ಮೂರು ದಿನಗಳ…
Read More »ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್, ಬುಧವಾರ BGS ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಬೆನ್ನು ನೋವಿನ ಶಸ್ತ್ರ ಚಿಕಿತ್ಸೆಗೆ ಒಳಗಾದರು. ದರ್ಶನ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ…
Read More »ಬೆಂಗಳೂರು: ಮಂಗಳವಾರ ಮುಂಜಾನೆ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಗೌರವಾರ್ಥ ಪ್ರಶಸ್ತಿಗಳನ್ನು ಸ್ಥಾಪಿಸಬೇಕು ಮತ್ತು ಸ್ಮಾರಕವನ್ನು ನಿರ್ಮಿಸಬೇಕು ಎಂದು ರಾಜಕಾರಣಿಗಳು ರಾಜ್ಯ ಸರ್ಕಾರವನ್ನು ಪಕ್ಷಾತೀತವಾಗಿ…
Read More »ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಅವರ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ಸೋಮವಾರ ವಿಸ್ತರಣೆ ಮಾಡಿದೆ. ಬೆನ್ನು ನೋವಿನಿಂದ ಬಳಲುತ್ತಿರುವ…
Read More »ನವದೆಹಲಿ: ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಚನ್ನಪಟ್ಟಣ ವಿಧಾನಸಭೆ…
Read More »ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ 2016ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಲೋಕಾಯುಕ್ತ ವರದಿಯನ್ನು ಹತ್ತಿಕ್ಕಿರುವ ಕುರಿತು ಜಂಟಿ ಸಂಸದೀಯ ಸಮಿತಿ(ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ಭಾರತೀಯ…
Read More »ಬೆಂಗಳೂರು : ಬೆಂಗಳೂರು ನಗರದ ಬನಶಂಕರಿ ಮತ್ತು ಕನಕಪುರ ಕಡೆಯ ನೈಸ್ ರಸ್ತೆ ಮಧ್ಯೆ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದೊಂದಿಗೆ ಎಕ್ಸ್ಪ್ರೆಸ್ ವೇ ಮಾದರಿಯಲ್ಲಿ ನೂತನ ಮೇಲ್ಸೇತುವೆ…
Read More »ನವದೆಹಲಿ: ಪಂಜಾಬ್ನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿನ ದಿಗ್ಬಂಧನಗಳನ್ನು ತಕ್ಷಣವೇ ತೆರವುಗೊಳಿಸಲು ಕೇಂದ್ರ ಮತ್ತು ಇತರ ಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ…
Read More »ರಾಜ್ಯದಲ್ಲಿ ಸದ್ಯ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆದ್ದು ಬೀಗಿದೆ. ಮತ್ತೊಂದೆಡೆ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆಯ ಮಾತುಗಳು ಜೋರಾಗಿ ಕೇಳಿಬರುತ್ತಿವೆ. ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗಲೇ 2028ರ ವಿಧಾನಸಭೆ…
Read More »ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.ಕಚ್ಚಾ ಬಾಂಬ್ ತಯಾರಿಸುತ್ತಿದ್ದಾಗ ಮಾಮನ್ ಮನೆಯಲ್ಲಿ ಸ್ಫೋಟ…
Read More »ಬಳ್ಳಾರಿ: ಚುನಾವಣೆ ವೇಳೆ ಹೇಳಿದ್ದ ಸುಳ್ಳಿಗೆ ಪ್ರತಿಯಾಗಿ ನಾನು ಸವಾಲು ಹಾಕಿದ್ದೆ. ಆದರೆ, ಪ್ರಧಾನಿ ಮೋದಿ ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More »ದೆಹಲಿ ಪೊಲೀಸರ ಪ್ರಕಾರ, 40 ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಬಂದಿವೆ. ಇಮೇಲ್ ಮೂಲಕ ಬೆದರಿಕೆಗಳನ್ನು ಕಳುಹಿಸಲಾಗಿದೆ. ಇನ್ನು ಮುಂದೆ ಬೆದರಿಕೆ ಬರಬಾರದು ಎಂದಾದರೆ 30 ಸಾವಿರ…
Read More »ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭದ ಹೊತ್ತಲ್ಲೇ ಉದ್ದವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಮತ್ತೆ ಗಡಿ ವಿಚಾರವನ್ನು ಪ್ರಸ್ತಾಪಿಸಿ ಕ್ಯಾತೆ ತೆಗೆದಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ…
Read More »ಹಾವೇರಿ: ಯಾವುದೇ ಕಾರಣಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯಾರಿಂದಲೂ ಬಿಪಿಎಲ್ ಕಾರ್ಡ್ ಕಸಿಯುವುದಿಲ್ಲ. ಉಪಚುನಾವಣೆ ವೇಳೆ ಕೋಮು ಸೌಹಾರ್ದತೆ ಮೆರೆದ ಶಿಗ್ಗಾಂವಿ ಜನತೆಗೆ ಧನ್ಯವಾದ ಎಂದು …
Read More »ಬೆಂಗಳೂರು : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಶಿಸ್ತು ಸಮಿತಿಯ ಶೋಕಾಸ್ ನೋಟಿಸ್ಗೆ ಉತ್ತರ ಕೊಟ್ಟಿರುವ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಇದರ ಮಧ್ಯೆಯೇ…
Read More »ಮಡಿಕೇರಿ: ಕೊಡಗಿನ ಗ್ರಾಮೀಣ ಭಾಗದ ಜನರಿಗೆ ಜೀವನ ನಡೆಸೋದೆ ದುಸ್ತರವಾಗಿದೆ. ಬೆಳೆದ ಬೆಳೆಯನ್ನ ರಕ್ಷಿಸಿಕೊಳ್ಳಬೇಕೋ? ಜೀವ ಉಳಿಸಿಕೊಳ್ಳಬೇಕೋ? ಅನ್ನೋ ಆತಂಕದಲ್ಲಿ ಜನ ದಿನ ಕಳೆಯುತ್ತಿದ್ದಾರೆ. ಯಾವ ಸಂದರ್ಭದಲ್ಲಿ…
Read More »ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಘೋಷಣೆ ಮಾಡಿದ್ದಾರೆ.…
Read More »ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಪ್ರಾರಂಭ ಆಗಲಿದೆ. ಸರ್ಕಾರವನ್ನ ಕಟ್ಟಿ ಹಾಕಲು ವಿಪಕ್ಷಗಳು ಸಾಲು ಸಾಲು ಅಸ್ತ್ರ ರೆಡಿ ಮಾಡಿಕೊಂಡಿದ್ದರೆ ವಿಪಕ್ಷಗಳನ್ನು ಕಟ್ಟಿ ಹಾಕಲು ಸರ್ಕಾರವೂ…
Read More »ಬೆಂಗಳೂರು: ಕ್ರೀಡೆಗಳನ್ನು ಉತ್ತೇಜಿಸಲು ಮತ್ತು ಕ್ರೀಡಾಪಟುಗಳಿಗೆ ವಿಶ್ವದರ್ಜೆಯ ಮಟ್ಟದ ಸೌಲಭ್ಯಗಳನ್ನು ಒದಗಿಸಲು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ನಿಧಿ (NSDF) ಮತ್ತು ಭಾರತೀಯ ಕ್ರೀಡಾ…
Read More »ಮುಡಾ ಸೈಟ್ ಅಕ್ರಮ ಹಗರಣದಲ್ಲಿ ತಮ್ಮ ಮೇಲಿನ ಆರೋಪಗಳಿಗೆ ಬಿಲ್ಡರ್ ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ. ಮುಡಾ ಸೈಟ್ಗಾಗಿ ನಾನು ಕಟ್ಟಿರುವ 3,000 ರೂಪಾಯಿ ಸಾಂಕೇತಿಕ ಮೊತ್ತ. ಪರಿಹಾರ…
Read More »ಬೆಂಗಳೂರು: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಹಾಗೂ ವಾಹನಗಳ ಸುಲಭ ಸಂಚಾರಕ್ಕಾಗಿ ಬಿಬಿಎಂಪಿ ನಾನಾ ರೀತಿಯ ಕಸರತ್ತುಗಳನ್ನು ಮಾಡುತ್ತಿದ್ದು, ಭಾರಿ ವಿರೋಧದ ನಡುವೆಯೇ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ…
Read More »ಬಳ್ಳಾರಿ: ನವೆಂಬರ್ 9 ರಿಂದ ವರದಿಯಾದ ಐದು ಬಾಣಂತಿಯರ ಸರಣಿ ಸಾವು ಪ್ರಕರಣ ರಾಜ್ಯದಲ್ಲಿ ಆತಂಕವನ್ನು ಮೂಡಿಸಿದ್ದು, ಸರ್ಕಾರದ ವಿರುದ್ಧ ಜನರು ಹಾಗೂ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದರ ಬೆನ್ನಲ್ಲೇ ಬಿಮ್ಸ್ ಆಸ್ಪತ್ರೆ ಹಾಗೂ…
Read More »ಚಾಮರಾಜನಗರ: ಗಂಡಸರಿಗೂ ಉಚಿತ ಬಸ್ ಪ್ರಯಾಣ ಯೋಜನೆ ಘೋಷಿಸಿದರೆ ಕೆಎಸ್ಆರ್’ಟಿಸಿ ಮುಚ್ಚಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಯಳಂದೂರಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿಗೆ…
Read More »ಬೆಂಗಳೂರು: ದೀರ್ಘಾವಧಿ ಗುತ್ತಿಗೆ ಅವಧಿಗೆ ಅರಣ್ಯ ಪ್ರದೇಶಗಳನ್ನು ಒತ್ತುವರಿ ಮಾಡಿಕೊಂಡು ಗುತ್ತಿಗೆ ಪಾವತಿಸದ ಕಂಪನಿಗಳು ಮತ್ತು ಏಜೆನ್ಸಿಗಳ ಗುತ್ತಿಗೆಯನ್ನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಚಿವ…
Read More »ಮುಂಬೈ: ಮುಂಬೈ ಟ್ರಾಫಿಕ್ ಪೊಲೀಸರಿಗೆ ಇಂದು ಮೆಸೇಜ್ ಒಂಂದು ಬಂದಿದ್ದು, ಅದರಲ್ಲಿ ಪಾಕಿಸ್ತಾನದ ಪ್ರಧಾನ ಸಂಸ್ಥೆಯಾದ ಐಎಸ್ಐ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಸಂಚು…
Read More »ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರಕಾರವು ಬಳ್ಳಾರಿ ಕುರಿತು ಸಂವೇದನಾಶೀಲತೆಯನ್ನು ಸಂಪೂರ್ಣ ಕಳೆದುಕೊಂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ…
Read More »ಬೆಂಗಳೂರು: ಅರಣ್ಯ ಅಧಿಕಾರಿಗಳು ಜನರಿಗೆ ಕಾಡಿನ ಮಹತ್ವ ತಿಳಿಸಿ ಮತ್ತು ಹಸಿರು ಹೊದಿಕೆ ಹೆಚ್ಚಳ ಏಕೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕವಾಗಿ ಸಸಿನೆಟ್ಟು ಬೆಳೆಸುವ…
Read More »ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ದೇಶಕ್ಕೆ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ಕರ್ನಾಟಕ…
Read More »ಬೆಂಗಳೂರು: ಕೋವಿಡ್ ಹಗರಣದಲ್ಲಿ ನ್ಯಾಯಮೂರ್ತಿ ಮೈಕಲ್ ಕುನ್ಹಾ ನೇತೃತ್ವದ ಸಮಿತಿಯ ಶಿಫಾರಸ್ಸಿನಂತೆಯೇ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್ ಹಣ ತಿಂದವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಡಿಸಿಎಂ…
Read More »ಬೆಂಗಳೂರು: ದರ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಕರ್ನಾಟಕ ಸರ್ಕಾರ ಮತ್ತೊಂದು ಶಾಕ್ ನೀಡುವ ಸಾಧ್ಯತೆ ಇದೆ. ಹೌದು, ಕರ್ನಾಟಕ ಹಾಲು ಒಕ್ಕೂಟ KMF ನಂದಿನಿ ಹಾಲಿನ ದರ…
Read More »ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಸಹ ಮಹಾರಾಷ್ಟ್ರ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮುಂಬೈ: ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಪ್ರಮಾಣ ವಚನ…
Read More »ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಹೆಚ್ಚಾಗುತ್ತಿದ್ದಂತೆಯೇ, ಇದರ ತನಿಖೆಗಾಗಿ ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ರಚಿಸಲಾಗಿರುವ ತಜ್ಞರ ಸಮಿತಿ ನೀಡುವ ವರದಿ ಆಧಾರದ ಮೇಲೆ ತಪಿತಸ್ಥರ…
Read More »ಹಮಾ: ಇಸ್ಲಾಮಿಕ್ ಬಂಡುಕೋರರು ಹಾಗೂ ಸಿರಿಯಾ ಸರ್ಕಾರದ ವಿರುದ್ಧದ ಅಂತರ್ಯುದ್ಧ ತಾರಕಕ್ಕೇರಿದ್ದು, ಇದರ ಪರಿಣಾಮ ಸಿರಿಯಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಕಳೆದ 13 ವರ್ಷಗಳಿಂದ ಇಸ್ಲಾಮಿಕ್ ಬಂಡುಕೋರರು ಹಾಗೂ…
Read More »ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ವಕೀಲರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ದೂರು ನೀಡಿದ್ದಾರೆ. ಜುಲೈ 19ರಂದೇ…
Read More »ಮೈಸೂರು: ಕಲ್ಯಾಣ-ಕರ್ನಾಟಕ ಭಾಗದ ಸಮಸ್ಯೆಗಳ ಪರಿಹಾರಕ್ಕಾಗಿ ಸೆಪ್ಟೆಂಬರ್ 17 ರಂದು ಕಲಬುರಗಿಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಚಾಮರಾಜನಗರ ಜಿಲ್ಲೆಯಲ್ಲೂ ಅಂತಹದ್ದೇ ಸಭೆ ನಡೆಸಲು ಉತ್ತೇಜನ ಸಿಕ್ಕಿದೆ.…
Read More »ಪಾರ್ಶ್ವವಾಯುವಿಗೆ ಒಳಗಾಗಬಹುದು ಎಂದು ನಟ ಹೇಳಿಕೊಂಡಿದ್ದರು, ಆದರೆ, ಮಧ್ಯಂತರ ಜಾಮೀನು ಪಡೆದು 5 ವಾರಗಳು ಕಳೆದರೂ, ರಕ್ತದೊತ್ತಡದಲ್ಲಿನ ವ್ಯತ್ಯಾಸವನ್ನು ಉಲ್ಲೇಖಿಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ರಕ್ತದೊತ್ತಡ ಸಮಸ್ಯೆಯನ್ನು ಒಂದು ಅಥವಾ 2 ದಿನದೊಳಗೆ…
Read More »ಬೆಂಗಳೂರು: ಅಲ್ಪಸಂಖ್ಯಾತರ ಪರವಾಗಿ ಮತ್ತೊಂದು ನಿರ್ಣಯವನ್ನ ರಾಜ್ಯ ಸರ್ಕಾರ ಕೈಗೊಂಡಿದೆ. ಕರ್ನಾಟಕ ಶಿಕ್ಷಣ ಸಂಸ್ಥೆಗಳ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ಇರುವ ನಿಬಂಧನೆ ಮತ್ತು ಷರತ್ತುಗಳನ್ನು…
Read More »ಸಿರಿಯಾದಲ್ಲಿ ರಾಜಕೀಯ ಪ್ರಕ್ಷುಬ್ಧತೆ ಉಂಟಾಗಿದ್ದು, ಅಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಈ ತಕ್ಷಣವೇ ಸಿರಿಯಾವನ್ನು ತೋರೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದರ ಜತೆಗೆ ಸಿರಿಯಾ ಟರ್ಕಿಯಿಂದ…
Read More »ಮುಂಬೈ: ಅಂತೂ ಇಂತೂ ಮಹಾರಾಷ್ಟ್ರ ಸರ್ಕಾರ ರಚನೆಯಾಗಿದೆ. ಈ ಮಹಾಯುತಿ ಸರ್ಕಾರದಲ್ಲಿ ಖಾತೆಹಂಚಿಕೆ ತಲೆಬಿಸಿ ಶುರುವಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್…
Read More »ಬೆಂಗಳೂರು: ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ (ಬಿಎಂಸಿಆರ್ಸಿ) ಬಾಣಂತಿಯೊಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿದೆ. ಡಿಸೆಂಬರ್ 5ರ ರಾತ್ರಿ ನಡೆದ ಸಾವಿನ…
Read More »ಚಿತ್ರದುರ್ಗ: ಸಾಮಾನ್ಯವಾಗಿ ಮಕ್ಕಳು ಬಸ್, ಕಾರು, ಆಟೋ ಸೇರಿದಂತೆ ಮತ್ತಿತರರ ವಾಹನಗಳಲ್ಲಿ ಶಾಲಾ ಪ್ರವಾಸ ಕೈಗೊಂಡಿರುವುದನ್ನು ನಾವು ನೋಡಿದ್ದೇವೆ ಅಥವಾ ಕೇಳಿದ್ದೇವೆ. ಆದರೆ, ಈ ಸರ್ಕಾರಿ ಶಾಲೆಯ…
Read More »ಬೆಂಗಳೂರು: ‘ಅಶಿಸ್ತಿನಿಂದ ವರ್ತಿಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಬಿಬಿಎಂಪಿ ಡಿಸಿಎಫ್ ವಿಶೇಷ ಆಯುಕ್ತರಿಗೆ ಪತ್ರ ಬರೆದಿದ್ದಾರೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅರಣ್ಯ ವಿಭಾಗದ ಉಪ…
Read More »ಡಿಸೆಂಬರ್ 8 ರಂದು ಕರ್ನಾಟಕ ಲೋಕಸೇವಾ ಆಯೋಗದ ಪಿಡಿಓ ಪರೀಕ್ಷೆ ನಡೆಯಲಿದೆ. ಭಾನುವಾರ ಬೆಳಗ್ಗೆ 7 ಗಂಟೆ ಬದಲಾಗಿ, ಬೆಳಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ…
Read More »ವಾಯುಗುಣಮಟ್ಟ ಸುಧಾರಣೆ: ದೆಹಲಿ– ಎನ್ ಸಿಆರ್ ಪ್ರದೇಶದಲ್ಲಿ GRAP–4 ನಿರ್ಬಂಧ ಸಡಿಲಿಕೆ ಏರ್ ಕ್ವಾಲಿಟಿ ಇಂಡೆಕ್ಸ್ (AQI) ಮಟ್ಟವು 400 ದಾಟಿದಾಗ ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ-4 ನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು…
Read More »ಬೆಂಗಳೂರು: ಹಾಸನದಲ್ಲಿ ನಡೆದ ಕಾಂಗ್ರೆಸ್ನ ಜನ ಕಲ್ಯಾಣ ಸ್ವಾಭಿಮಾನಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷ ಮತ್ತು ರಾಜ್ಯ ಸರ್ಕಾರ ಎರಡರಲ್ಲೂ ನಾನೇ ನಂಬರ್ ಎಂಬ ಸಂದೇಶವನ್ನು…
Read More »175 ಕೋಟಿ ರೂಪಾಯಿ ಪೈಕಿ 95.1 ಕೋಟಿ ರೂಪಾಯಿ ತೆಲುಗು ವರ್ಷನ್ನಿಂದ, ಹಿಂದಿಯಿಂದ 67 ಕೋಟಿ ರೂಪಾಯಿ, ತಮಿಳಿನಿಂದ 7 ಕೋಟಿ ರೂಪಾಯಿ, ಮಲಯಾಳಂನಿಂದ 5 ಕೋಟಿ…
Read More »










































































































































