freedom tv

Top News

Baba Vanga Prediction: 2025 ರಲ್ಲಿ ನಿಜವಾಗುತ್ತಾ ಬಾಬಾ ವಂಗಾ ಭವಿಷ್ಯ?

ಭವಿಷ್ಯವಾಣಿಗಳಿಗೆ ಹೆಸರುವಾಸಿಯಾಗಿರುವ ಬಲ್ಗೇರಿಯಾದ ಬಾಂಬಾ ವಂಗಾ ಅವರು ನುಡಿದಿರುವ  ಭವಿಷ್ಯವಾಣಿಗಳು ನಿಜವಾಗಿವೆ. ಹೌದು ಅಮೆರಿಕದ ಮೇಲೆ ಉಗ್ರರ ದಾಳಿ, ಕೋವಿಡ್‌ ಸಾಂಕ್ರಾಮಿಕ ರೋಗ ಮುಂತಾದ ಪ್ರಮುಖ ಘಟನಾವಳಿಗಳ…

Read More »
Top News

ಹಾಸನ ಸಮಾವೇಶ: ಸಿದ್ದರಾಮಯ್ಯ ಜೊತೆಗೆ ಈ ಬಂಡೆ ಸದಾ ಇರುತ್ತೆದೆ:ಡಿಕೆ ಶಿವಕುಮಾರ್

ಹಾಸನ: ಈ ಬಂಡೆ ಯಾವತ್ತಿದ್ದರೂ ಸಿದ್ದರಾಮಯ್ಯನವರ ಜತೆ ಇರುತ್ತೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಈಗಲೂ ಅವರ ಜತೆ ಇರುತ್ತೇನೆ, ನಾಳೆನೂ ಇರುತ್ತೇನೆ, ಸಾಯುವವರೆಗೂ ಅವರ…

Read More »
Top News

ಬಾಂಗ್ಲಾದೇಶದಲ್ಲಿ ಬಂಧಿತರಾದ ಎಲ್ಲಾರಿಗೂ ನ್ಯಾಯ ಸಿಗಬೇಕು: ವಾಷಿಂಗ್ಟನ್​​​​​ನಲ್ಲಿ ರಾಜ್ಯ ಇಲಾಖೆ ಸ್ಪಷ್ಟನೆ

ಬಾಂಗ್ಲಾದೇಶವು ಮೂಲಭೂತ ಮಾನವ ಹಕ್ಕುಗಳ ತತ್ವಗಳಿಗೆ ಅನುಗುಣವಾಗಿ ಎಲ್ಲಾ ಬಂಧಿತರಿಗೆ ಸೂಕ್ತ ಕಾನೂನು ಸಹಾಯ ಸಿಗುವಂತೆ ನೋಡಿಕೊಳ್ಳುಬೇಕು ಎಂದು ಅಮೆರಿಕ ಹೇಳಿದೆ. ಭಾರತ-ಬಾಂಗ್ಲಾದೇಶ ಬಾಂಧವ್ಯದಲ್ಲಿ ಹೆಚ್ಚುತ್ತಿರುವ ಒತ್ತಡದ…

Read More »
Top News

ದೇವೇಗೌಡರು ಇರಲಿಲ್ಲ ಅಂದಿದ್ರೆ ಹಾಸನ ಅಭಿವೃದ್ಧಿಯಾಗುತ್ತಿರಲಿಲ್ಲ -2028ರ ರಣರಂಗದಲ್ಲಿ ಎಲ್ಲವೂ ಗೊತ್ತಾಗುತ್ತೆ

ನವದೆಹಲಿ: ಕಳೆದ ಐವತ್ತು ವರ್ಷದಲ್ಲಿ ಹಾಸನಕ್ಕೆ ಕಾಂಗ್ರೆಸ್‌ನವರ ಕೊಡುಗೆ ಏನು? ದೇವೇಗೌಡರು ಇಲ್ಲ ಅಂದಿದ್ದರೆ ಹಾಸನ  ಅಭಿವೃದ್ಧಿಯಾಗುತ್ತಿರಲಿಲ್ಲ ಎಂದು ಹೊಳೆನರಸೀಪುರದ ಶಾಸಕ ಹೆಚ್.ಡಿ ರೇವಣ್ಣ ಹೇಳಿದರು. ರಾಜಧಾನಿ…

Read More »
Top News

ಬೆಂಗಳೂರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ಪರಮೇಶ್ವರ್ ತೀವ್ರ ಅಸಮಾಧಾನ

ಬೆಂಗಳೂರು: ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದವಾಗಿದೆ ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ಇದೀಗ ಕರ್ನಾಟಕ ಕಾಂಗ್ರೆಸ್​ನಲ್ಲಿ ಮತ್ತೆ ಚರ್ಚೆ ಹುಟ್ಟು ಹಾಕಿದೆ. ಡಿಕೆಶಿ ಹೇಳಿಕೆಗೆ  ಪ್ರತಿಕ್ರಿಯಿಸಿದ…

Read More »
Top News

ಯತ್ನಾಳ್‌ಗೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಶಿಸ್ತಿನ ಪಾಠ

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಬಂಡಾಯ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ…

Read More »
Top News

‘ಪುಷ್ಪ 2’ಬೆಂಗಳೂರು ಇವೆಂಟ್ ಕ್ಯಾನ್ಸಲ್ ‘ಕಲೆಕ್ಷನ್‌ಗೆ ನಮ್ಮನ್ನ ಮರಿಬೇಡಿ, ಪ್ರಚಾರಕ್ಕೆ ನಮ್ಮನ್ನ ಕರೀಬೇಡಿ

ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2’ ಸಿನಿಮಾವು ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗುತ್ತಿದೆ. ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ಬರುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲೇ ದೊಡ್ಡಮಟ್ಟದ…

Read More »
Top News

ಮಹಾರಾಷ್ಟ್ರ:ನಾಳೆ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ಪೀಕರ

 ಮುಂಬೈನಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಜೆಪಿ ನಾಯಕ ದೇವೇಂದ್ರ…

Read More »
Top News

ರಾಜ್ಯ ಬಿಜೆಪಿ ಬಣ ಸಂಘರ್ಷ: ದೆಹಲಿಯತ್ತ ಮುಖಾಮಾಡಿದ ಆರ್. ಅಶೋಕ್

ಬೆಂಗಳೂರು: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್…

Read More »
Top News

ಫ್ಯಾಷನ್ ಡಿಸೈನರ್​ ಸಂಧ್ಯಾ ಸಾವು ಪ್ರಕರಣ ಬೇಲ್​ ಗಾಗಿ ಹೈ ಕೋರ್ಟ್ ಮೆಟ್ಟಿಲೇರಿದ ಆರೋಪಿ

ಬೆಂಗಳೂರು: ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಯುವತಿ ಸಂಧ್ಯಾರ ಪ್ರಾಣ ತೆಗೆದಿದ್ದ ಆರೋಪಿ ಧನುಷ್​ ಜಾಮೀನಿಗಾಗಿ ಹೈಕೋರ್ಟ್  ಮೆಟ್ಟಿಲು ಏರಿದ್ದಾನೆ. ಜಾಮೀನಿಗಾಗಿ ಉಚ್ಚ ನ್ಯಾಯಾಲಯದ ಮೆಟ್ಟಿಲು ಏರಿದ…

Read More »
Top News

ಅಧಿಕಾರ ಹಂಚಿಕೆಗೆ ಒಪ್ಪಂದವಾಗಿರುವುದು ನಿಜ,ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುತ್ತೇವೆ: ಡಿ.ಕೆ ಶಿವಕುಮಾರ್

ಮಂಡ್ಯ: ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ, ಸಮಯ ಬಂದಾಗ ಆ ಬಗ್ಗೆ ಮಾತನಾಡುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ…

Read More »
Top News

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ರಿಲೀಸ್​ಗೆ ಕ್ಷಣಗಣನೆ ಆರಂಭ..

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಈ ಸಿನಿಮಾಗೆ ಹಲವು ಕಡೆಗಳಲ್ಲಿ ಪ್ರೀಮಿಯರ್ ಶೋಗಳನ್ನು ಇಡಲಾಗುತ್ತಿದೆ. ಈ ವೇಳೆ ಅಲ್ಲು ಅರ್ಜುನ್…

Read More »
Top News

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಕರೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ.ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಹುಸಿ ಬಾಂಬ್ ಇ ಮೇಲ್ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ. ನ.30ರಂದು…

Read More »
Top News

ಬಿಗ್ ಬಾಸ್​ ಮನೆಯಲ್ಲಿ ರಜತ್ ಹೊಸ ಲುಕ್ ಹೇಗಿದೆ ನೋಡಿ..

ಬಿಗ್ ಬಾಸ್ ಮನೆಯಲ್ಲಿ ರಜತ್ ಅವರು ಸಖತ್ ಹೈಲೈಟ್ ಆಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರು ನಡೆದುಕೊಳ್ಳುತ್ತಿರುವ ರೀತಿ. ಅವರು ಬಂದಾಗಿನಿಂದಲೂ ಸಖತ್ ರಗಡ್ ಆಗಿ ಆಟ…

Read More »
Top News

ಇಂದು ಮಹಾ ಬಿಜೆಪಿ ಶಾಸಕಾಂಗ ಸಭೆ: ಮಹಾರಾಷ್ಟ್ರದ ಹೊಸ ಸಿಎಂ ಹೆಸರು ಘೋಷಣೆ

ಮುಂಬೈ: ಮಹರಾಷ್ಟ್ರದಲ್ಲಿ ಸರ್ಕಾರ ರಚನೆ ಕಸರತ್ತು ಇನ್ನೂ ನಡೆಯುತ್ತಿದೆ. ಇಂದು ಮುಂಬೈನಲ್ಲಿ ಬಿಜೆಪಿಯಿಂದ ಮಹತ್ವದ ಸಭೆ ನಡೆಯಲಿದೆ.  ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ. ಮಾಜಿ ಸಿಎಂ ವಿಜಯ್…

Read More »
Top News

ರಿಯಲ್ ಸ್ಟಾರ್ ಉಪೇಂದ್ರ  ನಟನೆಯ UI ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ..

‘ಯುಐ’ ವಾರ್ನರ್‌ಗೆ ಅಭಿಮಾನಿಗಳಿಂದ ಉತ್ತರ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ರಿಲೀಸ್‌ಗೂ ಸಿದ್ಧವಾಗಿದೆ. ಈ ಹಿನ್ನೆಲೆ, ಉಪೇಂದ್ರ ಅವರು ಶಕ್ತಿ ದೇವತೆ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ದೇವಿಗೆ…

Read More »
Top News

ಪುಷ್ಪ 2 ಹೊಸ ದಾಖಲೆ! ಕೇವಲ 10 ಗಂಟೆಯಲ್ಲಿ 55 ಸಾವಿರ ಟಿಕೆಟ್ ಸೇಲ್, ಬಾಹುಬಲಿ-2 ದಾಖಲೆ ಉಡೀಸ್

‘ಪುಷ್ಪ 2’ ಚಿತ್ರದ ಹೈಪ್ ಜೋರಾಗಿದೆ. ಈ ಸಿನಿಮಾಗೆ ವಿಶ್ವಾದ್ಯಂತ ಕ್ರೇಜ್ ಸೃಷ್ಟಿ ಆಗಿದೆ. ಡಿಸೆಂಬರ್ 5ರಂದು ಈ ಸಿನಿಮಾ ವಿಶ್ವ ಮಟ್ಟದಲ್ಲಿ ರಿಲೀಸ್ ಆಗಲಿದೆ. ಈ…

Read More »
Top News

ಸಂಭಾಲ್ ಹಿಂಸಾಚಾರ ಕುರಿತು ಚರ್ಚೆಗೆ ಸ್ಪೀಕರ್ ನಿರಾಕರಣೆ | ಹೊರನಡೆದ ವಿಪಕ್ಷಗಳು

ನವದೆಹಲಿ:ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆಸುವಂತೆ ಆಗ್ರಹಿಸಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಬಹುತೇಕ ಸಂಪೂರ್ಣ ಪ್ರತಿಪಕ್ಷಗಳು…

Read More »
Top News

1.17 ಶತಕೋಟಿ ರೂ ವೆಚ್ಚದಲ್ಲಿ ಮಲ್ಟಿ ಮಿಷನ್ ಹೆಲಿಕಾಪ್ಟರ್ ಉಪಕರಣ: ಮಾರಾಟ ಮಾಡಲು ಅಮೆರಿಕದಿಂದ ಅನುಮೋದನೆ

ವಾಷಿಂಗ್ಟನ್: 1.17 ಶತಕೋಟಿ ಡಾಲರ್ ಅಂದಾಜು ವೆಚ್ಚದಲ್ಲಿ ಎಂಹೆಚ್-60ಆರ್ ಮಲ್ಟಿ-ಮಿಷನ್ ಹೆಲಿಕಾಪ್ಟರ್ ಉಪಕರಣಗಳು ಮತ್ತು ಸಂಬಂಧಿತ ವಸ್ತುಗಳ ಮಾರಾಟಕ್ಕೆ ಅಮೆರಿಕದ ಬೈಡನ್ ಆಡಳಿತವು ಯುಎಸ್ ಕಾಂಗ್ರೆಸ್ ಗೆ ಅನುಮೋದನೆ…

Read More »
Top News

ಬಿಎಸ್​ವೈ, ವಿಜಯೇಂದ್ರ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರ ಪತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್

ಬೆಂಗಳೂರು: ಒಂದೆಡೆ ಪಕ್ಷ ಸಂಘಟನೆಗಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಬೆಂಗಳೂರಿ ಬಂದಿದ್ದರೆ, ಮತ್ತೊಂದೆಡೆ ಪಕ್ಷದ ಆಂತರಿಕ ಕಲಹ ತಾರಕಕ್ಕೇರುತ್ತಿದೆ. ಅತ್ತ ಶಾಸಕ ಬಸನಗೌಡ ಪಾಟೀಲ್…

Read More »
Top News

ಒತ್ತೆಯಾಳುಗಳನ್ನ ರಿಲೀಸ್ ಮಾಡದಿದ್ರೆ ಮುಂದಿನ ಪರಿಣಾಮ ಎದುರಿಸಬೇಕಾಗುತ್ತೆ: ಹಮಾಸ್‌ಗೆ ಟ್ರಂಪ್‌ ಖಡಕ್ ವಾರ್ನಿಂಗ್

ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಮುಂದೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹಮಾಸ್‌ ಬಂಡುಕೋರರಿಗೆ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. 2025ರ ಜ.20ರ ಒಳಗಾಗಿ…

Read More »
Top News

ರಾಜ್ಯದಲ್ಲಿ ತಾರಕಕ್ಕೇರಿದ ಬಿಜೆಪಿ ಬಣ ಗುದ್ದಾಟ : ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂಟ್ರಿ

ಬೆಂಗಳೂರು: ಬಿಜೆಪಿಯಲ್ಲಿ ಬಣ ಫೈಟ್ ತಾರಕಕ್ಕೇರಿರುವ ಹೊತ್ತಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.ರಾಜ್ಯಕ್ಕೆ ತರುಣ್ ಚುಗು ಅವರು ಆಗಮಿಸಿದರು. ಬಿಜೆಪಿ…

Read More »
Sports

ಒಲಿಂಪಿಕ್ ಪದಕ ವಿಜೇತೆ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧುವಿಗೆ ಮದುವೆ ಫಿಕ್ಸ್!

ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ, ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು  ಇದೇ 22 ರಂದು ಉದಯಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಭಾನುವಾರ  ರಂದು ಲಕ್ನೋದಲ್ಲಿ  ನಡೆದ…

Read More »
Top News

ಎಚ್‌ಐವಿ ಸೋಂಕಿನ ಪ್ರಮಾಣದಲ್ಲಿ ಇಳಿಕೆ :ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಏಡ್ಸ್ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು  ಹೇಳಿದರು. ಕಳೆದ ವರ್ಷ ರಾಜ್ಯದಲ್ಲಿ 13,183…

Read More »
Top News

ಕಾಂಗ್ರೆಸ್​​ಗೆ ಪ್ರಭಲರಾದ ಅಧ್ಯಕ್ಷರನನ್ನ ಆಯ್ಕೆ ಮಾಡಿದರೆ ಮಾತ್ರ  2028ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯ:ಜಾರಕಿಹೊಳಿ

ಬೆಳಗಾವಿ: ಮತ ಸೆಳೆಯುವವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ  2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ…

Read More »
Top News

ತಮಿಳುನಾಡಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತ.. ಚೆನ್ನೈ ವಿಮಾನ ನಿಲ್ದಾಣ ಸ್ಥಗಿತ.. ಮೂರು ಜನ ಸಾವು

ಚೆನ್ನೈ:  ಫೆಂಗಲ್ ಚಂಡಮಾರುತ ಕೊನೆಗೂ ನಿನ್ನೆ ರಾತ್ರಿ ತಮಿಳುನಾಡು ಕರಾವಳಿ ಜಿಲ್ಲೆಗಳಿಗೆ ಅಪ್ಪಳಿಸಿದ್ದು, ಭಾರಿ ಮಳೆ ಸುರಿಸುತ್ತಿದೆ. ತಮಿಳುನಾಡಿನ ಕರಾವಳಿಗೆ ಫೆಂಗಲ್‌ ಚಂಡಮಾರುತ ನಿನ್ನೆ ಅಪ್ಪಳಿಸಿದ್ದು, ರಾಜಧಾನಿ…

Read More »
#Exclusive News

ಪ್ರಾಸಿಕ್ಯೂಷನ್ ಇಲಾಖೆ ‘ಸಿಂಹ’ ವಿರುದ್ಧ FIR ; ಅವತ್ತು ಎಎಪಿ ಸ್ಕ್ಯಾಮ್ ಇವತ್ತು ಧಮ್ಕಿ ಪ್ಲಾನ್.!

ಬೆಂಗಳೂರು : ಎಎಪಿ ನೇಮಕ ಸ್ಕ್ಯಾಮ್ ನಲ್ಲಿ ಆರೋಪಿಯಾಗಿದ್ದ ಪ್ರಾಸಿಕ್ಯೂಷನ್ ಡಿಪಾರ್ಟ್ಮೆಂಟ್​​ ಆಡಳಿತಾಧಿಕಾರಿ ನಾರಾಯಣಸ್ವಾಮಿ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ವರ್ಗಾವಣೆ ಆದೇಶ ಪಾಲಿಸದೆ ನಾನು ಸಿಂಹ…

Read More »
#Exclusive News

ಕಾಡುಪ್ರಾಣಿಗಳ ಉಪಟಳಕ್ಕೆ ಸರಗೂರು ಜನ ಗಢಗಢ ಸಾಧು ಪ್ರಾಣಿಗಳ ಮಾರಣಹೋಮ..

    ಕಾಡು ಪ್ರಾಣಿಗಳ ಉಪಟಳಕ್ಕೆ ಬೆಚ್ಚಿಬಿದ್ದ ಸರಗೂರು ತಾಲೂಕಿನ ಜನರು, ಕಾಡು ಪ್ರಾಣಿಗಳ ದಾಳಿಗೆ ಸಾಕು ಪ್ರಾಣಿಗಳು, ಕೋಳಿಗಳ ಮಾರಣ ಹೋಮವಾಗುತ್ತಿದೆ.. ಕಳೆದ ಒಂದು ತಿಂಗಳಿನಿಂದ…

Read More »
#Exclusive News

ಸ್ನೇಹಿತೆ ಕೊಂದು ಎಸ್ಕೇಪ್ ಆಗಿದ್ದ ಹಂತಕ ಅರೆಸ್ಟ್.!

ಅಪಾರ್ಟ್‌ಮೆಂಟ್‌ನಲ್ಲಿ ಯುವತಿ ಕೊಲೆಗೈದು, ಮೃತ ದೇಹದ ಜೊತೆಯೇ ಕಾಲ ಕಳೆದು ಎಸ್ಕೇಪ್ ಆಗಿದ್ದ ಹಂತಕ ಕೊನೆಗೂ ಅಂದರ್.. ಕಳೆದ ಮೂರುದಿನಗಳಿಂದ ಮೂರು ರಾಜ್ಯಗಳಲ್ಲಿ ಮೂರು ಟೀಮ್ ಗಳಿಂದ…

Read More »
Top News

16 ವರ್ಷದ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್;ಆಸ್ಟ್ರೇಲಿಯಾ ಸರ್ಕಾರ

16 ವರ್ಷದ ಒಳಗಿನ ಮಕ್ಕಳು ಸಾಮಾಜಿಕ ಜಾಲಾತಾಣಗಳನ್ನು ಬಳಕೆ ಮಾಡುವುದನ್ನು ನಿಷೇಧ ಮಾಡಲಾಗುವುದು ಎಂದು ಆಸ್ಟ್ರೇಲಿಯಾ ಸರ್ಕಾರ ಈ ಮೊದಲು ಹೇಳಿತ್ತು. ಅದರಂತೆ ಇದೀಗ ಸಂಸತ್ತಿನ ಎರಡು…

Read More »
Top News

ಅಮಿತ್ ಶಾ ಜತೆಗಿನ ಸಭೆ ಬಳಿಕ ಏಕನಾಥ್ ಶಿಂಧೆ ಸಕಾರಾತ್ಮಕವಾಗಿ ಪ್ರತಿಕ್ರಿಯೇ

 ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಮಹಾಯುತಿ ಮೈತ್ರಿಕೂಟದಲ್ಲಿ ಯಾವುದೇ ಆಂತರಿಕ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದ್ದಾರೆ. ನಾಯಕರೊಂದಿಗೆ ಸಮಾಲೋಚಿಸಿದ ನಂತರ ಮುಖ್ಯಮಂತ್ರಿಯ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು…

Read More »
Top News

ಚಂಡಮಾರುತ: ತಮಿಳುನಾಡಿನಲ್ಲಿ ಭಾರಿ ಮಳೆ, ಕರಾವಳಿಯಲ್ಲಿ ರೆಡ್ ಅಲರ್ಟ್….!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಫೆಂಗಲ್ ಚಂಡಮಾರುತ ತಮಿಳುನಾಡಿನತ್ತ ಧಾವಿಸಿದ್ದು, ತಮಿಳುನಾಡು ಕರಾವಳಿಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ.ಇನ್ನು ಕೆಲವೇ ಗಂಟೆಗಳಲ್ಲಿ ತಮಿಳುನಾಡು ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದ್ದು, ತಮಿಳುನಾಡಿನಾದ್ಯಂತ…

Read More »
Top News

ಕಾಂಗ್ರೆಸ್‌ ಆಡಳಿತದಲ್ಲಿ ಉತ್ತರ ಕರ್ನಾಟಕ ನಿರ್ಲಕ್ಷ್ಯ – R. ಅಶೋಕ್‌

ಉತ್ತರ ಕರ್ನಾಟಕದ ಬಿಜೆಪಿ ಶಾಸಕರೊಂದಿಗಿನ ಸಭೆಯ ನಂತರ ಮಾತನಾಡಿದ ಅಶೋಕ್, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ.  ಉತ್ತರ ಕರ್ನಾಟಕದ…

Read More »
Top News

ಸಂಸತ್ತಿನಲ್ಲಿ ಅದಾನಿ ವಿವಾದದ ಗದ್ದಲ: ಉಭಯ ಸದನ ಕಲಾಪ ಮುಂದೂಡಿಕೆ

ನವದೆಹಲಿ: ಉದ್ಯಮಿ ಗೌತಮ್ ಅದಾನಿ ಲಂಚ ಪ್ರಕರಣ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಹಿಂಸಾಚಾರ ಮತ್ತಿತರ ವಿಷಯಗಳ ಕುರಿತು ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆಯೇ ಸಂಸತ್ತಿನ ಉಭಯ ಸದನಗಳನ್ನು ನಾಳೆ…

Read More »
Top News

ಕಿರುತೆರೆ ನಟಿ ದೀಪಿಕಾ ದಾಸ್ ತಾಯಿಗೆ ವ್ಯಕ್ತಿಯೋರ್ವನಿಂದ ಬೆದರಿಕೆ ಕರೆ

ಬೆಂಗಳೂರು: ಕಿರುತೆರೆ ನಟಿ ದೀಪಿಕಾ ದಾಸ್ ತಾಯಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದ್ದು, ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಮಾದನಾಯಕನಹಳ್ಳಿಯಲ್ಲಿ ನಟಿ ದೀಪಿಕಾ…

Read More »
Top News

ಇಂದು ದೆಹಲಿಗೆ ಸಿದ್ದರಾಮಯ್ಯ ಪಯಣ: CWC ಸಭೆಯಲ್ಲಿ – KPCC ಅಧ್ಯಕ್ಷ ಬಗ್ಗೆ ಚರ್ಚೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ  ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ  ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರು  ಕಾಂಗ್ರೆಸ್…

Read More »
Top News

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳಿಸುವುದಿಲ್ಲ : ಪರಮೇಶ್ವರ್

ಬೆಂಗಳೂರು: ತಡವಾಗುತ್ತಿರಬಹುದು ಆದರೆ, ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳೂ ನಿಂತಿಲ್ಲ.   ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು  ಹೇಳಿದರು. ಕೆಲವು ಗ್ಯಾರಂಟಿ ಯೋಜನೆಗಳನ್ನು ಕೈಬಿಟ್ಟು…

Read More »
Top News

ದೆಹಲಿಯಂತೆ ಬೆಂಗಳೂರಲ್ಲಿ ಮಿತಿ ಮೀರಿದ ವಾಯುಮಾಲಿನ್ಯ!

ಒಂದೆಡೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದ ಹಲವು ಭಾಗಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇನ್ನೊಂದೆಡೆ ದೆಹಲಿ ಮಾದರಿಯಲ್ಲಿ ಬೆಂಗಳೂರಿನಲ್ಲೂ ವಾಯುಮಾಲಿನ್ಯ ಹೆಚ್ಚಾಗಿದೆ,…

Read More »
Top News

ತಮಿಳುನಾಡಿಗೆ ಕಾಲಿಡಲಿರುವ ಫೆಂಗಲ್ ಚಂಡಮಾರುತ ಇಂದಿನಿಂದ ಭಾರೀ ಮಳೆ

ನೈಋತ್ಯ ಬಂಗಾಳಕೊಲ್ಲಿಯಲ್ಲಿನ ಆಳವಾದ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ತೀವ್ರಗೊಂಡು ತಮಿಳುನಾಡು ಕರಾವಳಿಯತ್ತ ಚಲಿಸುವ ನಿರೀಕ್ಷೆಯಿದೆ, ಇನ್ನು ಎರಡು ದಿನಗಳಲ್ಲಿ ಶ್ರೀಲಂಕಾದ ಕರಾವಳಿಯನ್ನು ದಾಟುತ್ತದೆ. ಒಮ್ಮೆ ರೂಪುಗೊಂಡ ನಂತರ,…

Read More »
Top News

ಆದಿವಾಸಿಗಳಿಗೆ ಮೂಲ ಸೌಕರ್ಯ, ಆಸ್ತಿ ಪತ್ರ ನೀಡಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅರಣ್ಯದ ಅಂಚಿನಲ್ಲಿ ವಾಸಿಸುವ ಆದಿವಾಸಿಗಳಿಗೆ ಸೂಕ್ತ ಮೂಲ ಸೌಕರ್ಯ, ಹಾಗೂ ಆಸ್ತಿ ಮಾರಾಟ ಪತ್ರಗಳನ್ನು ನೀಡುವಂತೆ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ…

Read More »
Top News

ಮುಡಾ ಹಗರಣ: ಲೋಕಾಯುಕ್ತ ಸರ್ಚ್ ವಾರೆಂಟ್ 8 ಕೋಟಿ ರೂ. ಡೀಲ್, ಗಂಗರಾಜು ಆರೋಪ

ಮೈಸೂರು : ಮುಡಾ ಹಗರಣ ಸಂಬಂಧ ಲೋಕಾಯುಕ್ತ ಸರ್ಚ್ ವಾರೆಂಟ್ ಮಾಹಿತಿ ಸೋರಿಕೆಗೆ 8 ಕೋಟಿ ರೂಪಾಯಿ ಡೀಲ್ ನಡೆದಿತ್ತು ಎಂದು ಆರ್​​ಟಿಐ ಕಾರ್ಯಕರ್ತ ಗಂಗರಾಜು ಗಂಭೀರ…

Read More »
Top News

ಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್ ಕೊಟ್ಟರು ಸಿಎಂ ಸಿದ್ದರಾಮಯ್ಯ, ಡಿಸೆಂಬರ್​ನಿಂದ ಸಿಗಲಿದೆ ರೇಷನ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಬಿಪಿಎಲ್​ ಕಾರ್ಡ್​ ರದ್ದಾಗಿದ್ದಕ್ಕೆ ಮತ್ತು ಬಿಪಿಎಲ್ ಇದ್ದಿದ್ದನ್ನು ಎಪಿಎಲ್​ಗೆ ಸೇರಿಸಿದ್ದಕ್ಕೆ ಜನರಿಂದ ಸರ್ಕಾರದ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು. ಸಾರ್ವಜನಿಕರ ವಿರೋಧದ ಬೆನ್ನಲ್ಲೇ…

Read More »
Top News

ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ..

ಕದನ ವಿರಾಮ ಒಪ್ಪಂದದ ನಂತರ, ಅಮೆರಿಕ ಅಧ್ಯಕ್ಷ ಜೋ ಬೈಡನ್‌   ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಮತ್ತು ಲೆಬನಾನ್‌ನ ಪ್ರಧಾನಿ ನಜೀಬ್ ಮಿಕಾಟಿ ಶಾಂತಿ ಸುವ್ಯವಸ್ಥೆ ಸ್ಥಾಪಿಸುವ…

Read More »
Top News

ತಮಿಳುನಾಡಿಗೆ ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ, ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆಯು ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಿಗೆ ಹವಾಮಾನ ಎಚ್ಚರಿಕೆಗಳನ್ನು ನೀಡಿದೆ, ಇದು ಭಾರೀ…

Read More »
Top News

ಮುಡಾ ಹಗರಣ: ವಿಚಾರಣೆ ಡಿ.10ರಂದು ಕೇಸ್​ ವರದಿ ಹೈಕೋರ್ಟ್​

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಮೀನು ಮಾಲೀಕ ದೇವರಾಜು ಸಲ್ಲಿಸಿದ್ದ ಎರಡು ಅರ್ಜಿ ಮತ್ತು ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ…

Read More »
Top News

ಬೆಂಗಳೂರು: ಬಿಎಂಟಿಸಿ ಚಾಲಕರ, ನಿರ್ವಾಹಕರಿಗೆ ಸಿಹಿ ಸುದ್ದಿ ನೀಡಿದ ಪ್ರಭಾಕರ್ ರೆಡ್ಡಿ

ಬೆಂಗಳೂರು: ಇತ್ತೀಚಿಗೆ ಬಿಎಂಟಿಸಿ ಬಸ್​ ಚಾಲಕ ಮತ್ತು ನಿರ್ವಾಹಕರ ಮೇಲೆ ನಿರಂತರವಾಗಿ ಹಲ್ಲೆ ಆಗಿದ್ದವು. ಇದಕ್ಕೆ ಪ್ರಮುಖ ಕಾರಣ ಚಾಲಕರಿಗೆ ನೀಡಿದ್ದ ಟೈಮ್ ಬಾಂಡ್ ಎಂದು ತಿಳಿದು…

Read More »
Top News

ಭಾರತದ ಸಂವಿಧಾನ ದಿನ, ಡಾ.ಬಿ.ಆರ್‌.ಅಂಬೇಡ್ಕರ್ ಅವರ ಅದ್ಭುತ ಸಂದೇಶಗಳೇನು: ಇಲ್ಲವೆ ನೋಡಿ

ಇಂದು ಭಾರತದ ಸಂವಿಧಾನ ದಿನವಾಗಿದ್ದು, ದೇಶದ ಯುವಜನರಿಗೆ ಸಂವಿಧಾನದ ಮೌಲ್ಯಗಳನ್ನು ತಿಳಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ಅವರು ಭಾರತೀಯ…

Read More »
Top News

ಒಂದು ರಾಷ್ಟ್ರ, ಒಂದು ಚಂದಾದಾರಿಕೆ ಯೋಜನೆಗೆ ಜಾರಿ..ಮೋದಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಒಂದು ರಾಷ್ಟ್ರ ಒಂದು ಚಂದಾದಾರಿಕೆಗೆ ಹಸಿರು ನಿಶಾನೆ ತೋರಿದೆ. ಒನ್ ನೇಷನ್ ಒನ್ ಸಬ್ ಸ್ಕ್ರಿಪ್ಷನ್ ಯೋಜನೆ…

Read More »
Top News

ಗೂಗಲ್ ಮ್ಯಾಪ್ ಎಡವಟ್ಟು: ಸೇತುವೆಯಿಂದ ನದಿಗೆ ಬಿದ್ದ ಕಾರು, ಸ್ಥಳದಲ್ಲೇ ಮೂವರು ಸಾವು

ಗೂಗಲ್​ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಂದು ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ…

Read More »
Top News

ಕನ್ನಡ ನಾಡಿನ ಹಿರಿಮೆ ಬೆಳೆಸಬೇಕು ; ಆದರ್ಶ ಗೋಖಲೆ

ಬೆಂಗಳೂರು: ಸ್ವಾತಂತ್ರ್ಯ ಪೂರ್ವದಿಂದ ಇಂದಿನವರೆಗೂ ದೇಶಕ್ಕೆ ಕರ್ನಾಟಕ ಅಪಾರ ಕೊಡುಗೆ ನೀಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ನಾಡಿನ ಹೋರಾಟಗಾರರ ತ್ಯಾಗ, ಬಿಲಿದಾನ ಸ್ಮರಣೀಯ ಎಂದು ಖ್ಯಾತ ವಾಗ್ಮಿ, ಅಂಕಣಕಾರ…

Read More »
Top News

ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಆಣೆ-ಪ್ರಮಾಣ; ಸಾರಾ ಮಹೇಶ್​ಗೆ ಜಿಟಿಡಿ ಸವಾಲ್…!

ಮೈಸೂರು : ಜೆಡಿಎಸ್ ನಾಯಕರಾದ ಜಿಟಿ ದೇವೇಗೌಡ ಮತ್ತು ಸಾ.ರಾ ಮಹೇಶ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಚ್.ಡಿ.ಕುಮಾರಸ್ವಾಮಿ ಬಳಿ ನನ್ನ ಮಾತೇನೂ ನಡೆಯುವುದಿಲ್ಲ. ನನ್ನಿಂದ ರಾಜಕೀಯವಾಗಿ ತೊಂದರೆ ಆಗಿದೆ…

Read More »
Top News

ಚಳಿಗಾಲ ಅಧಿವೇಶನ: ಯಾವುದೇ ಅನಾನುಕೂಲವಾಗದಂತೆ ವ್ಯವಸ್ಥೆ ಕಲ್ಪಿಸಿ; ಸತೀಶ್ ಜಾರಕಿಹೊಳಿ

ಬೆಳಗಾವಿ: ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಅಧಿವೇಶದಲ್ಲಿ ಯಾವುದೇ ಅನಾನುಕೂಲಗಳಾಗಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ…

Read More »
Top News

ಸಂಸತ್ ಚಳಿಗಾಲ ಅಧಿವೇಶನ: ಉಭಯ ಸದನಗಳ ಕಲಾಪ ನ.27ಕ್ಕೆ ಮುಂದೂಡಿಕೆ

ನವದೆಹಲಿ: ಸಂಸತ್ತಿನಲ್ಲಿ ಪ್ರಸಕ್ತ ಸಾಲಿನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ನಡೆದ ಕಾರಣ ಉಭಯ ಸದನಗಳ ಕಲಾಪವನ್ನು ನವೆಂಬರ್ 27ಕ್ಕೆ ಮುಂದೂಡಲಾಗಿದೆ.…

Read More »
Top News

ಶಾಸಕ ಎಸ್. ಎನ್.ಸುಬ್ಬಾರೆಡ್ಡಿಗೆ ಕಾನೂನಿನ ಸಂಕಷ್ಟ..!

ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ಅವರು ತಮ್ಮ ವಿರುದ್ಧ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ವಜಾಗೊಳಿಸಬೇಕೆಂದು ಕೋರಿ ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಸಲ್ಲಿಸಿದ್ದ ಮಧ್ಯಂತರ…

Read More »
Top News

IND vs AUS: ಸಿರಾಜ್ ಭರ್ಜರಿ ಬೌಲಿಂಗ್:ಆಸ್ಟ್ರೇಲಿಯಾ ತಂಡಕ್ಕೆ ಆಘಾತ

ಪರ್ತ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಪ್ರದರ್ಶನ ಮುಂದುವರೆಸಿದೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ನೀಡಿದ 534 ರನ್​ಗಳ ಕಠಿಣ ಗುರಿ…

Read More »
Top News

ಮೈಸೂರು: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ  ಚಿನ್ನದ ರಥ: ಸಿಎಂ ಸಿದ್ದರಾಮಯ್ಯ

ಮೈಸೂರು: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ  ಚಿನ್ನದ ರಥ ನಿರ್ಮಿಸುವ ಆದೇಶಿಸಿದ್ದಾರೆ.  ಸಿದ್ದರಾಮಯ್ಯ ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ. ಪರಿಷತ್ ಸದಸ್ಯ…

Read More »
Top News

ಆ್ಯಂಟಿಬಯೋಟಿಕ್ ನಿಯಂತ್ರಣಕ್ಕೆ ನೀತಿ ಅಗತ್ಯ: ಡಾ.ಸಿ .ಎನ್​.ಮಂಜುನಾಥ್​

ಬೆಂಗಳೂರು: ಆ್ಯಂಟಿಬಯೋಟಿಕ್​ ಸೂಕ್ತ ಬಳಕೆ ಮತ್ತು ನಿಯಂತ್ರಣಕ್ಕೆ ಹೊಸ ನೀತಿಯ ಅಗತ್ಯವಿದೆ ಎಂದು ಸಂಸದ ಡಾ.ಸಿ .ಎನ್​.ಮಂಜುನಾಥ್​ ಅವರು  ಹೇಳಿದರು. ಸಣ್ಣಪುಟ್ಟ ಕಾಯಿಲೆಗಳಿಗೂ ಆ್ಯಂಟಿಬಯೋಟಿಕ್‌ಗಳ ಬಳಕೆ ಮಾಡಲಾಗುತ್ತಿದೆ.…

Read More »
Top News

ಸಂಸತ್ ಚಳಿಗಾಲದ ಅಧಿವೇಶನ ವಕ್ಫ್​ ಮಸೂದೆ ಮಂಡನೆಗೆ ಕೇಂದ್ರ ಸಿದ್ಧತೆ..

  ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ನ.25ರ ಸೋಮವಾರದಂದು ಸಂಸತ್ತಿನ ಚಳಿಗಾಲ ಅಧಿವೇಶನಕ್ಕೆ ಚಾಲನೆ ಸಿಗಲಿದ್ದು, ಡಿ.20ರ ವರೆಗೆ ನಡೆಯಲಿದೆ. ಅಧಿವೇಶನದಲ್ಲಿ ಒಟ್ಟು 16 ಮಸೂದೆ ಮಂಡಿಸಲು…

Read More »
Top News

ಅಂಬರೀಶ್ ಪುಣ್ಯಸ್ಮರಣೆ:ನೀವು ಪ್ರತಿ ಹೃದಯ ಬಡಿತದಲ್ಲಿ ನೆಲೆಸಿದ್ದೀರಿ ಸುಮಲತಾ..

ಸುಮಲತಾ, ‘ನಿಮ್ಮ ಪ್ರೀತಿ, ನಿಮ್ಮ ಇರುವಿಕೆ ಶಾಶ್ವತ… ಸದಾ ಜನರ ಮಧ್ಯೆ ಇದ್ದು ಸ್ಪಂದನೀಯ ವ್ಯಕ್ತಿತ್ವದೊಂದಿಗೆ ನಮ್ಮೊಂದಿಗಿದ್ದ ಡಾ. ಅಂಬರೀಶ್ ಅವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ,…

Read More »
Top News

ಡೊನಾಲ್ಡ್ ಟ್ರಂಪ್ ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ಪ್ರಾರಂಭಿಸಿದ..

ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ಹೊಸ ವ್ಯವಹಾರ ಆರಂಭಿಸಿದ್ದಾರೆ. ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರವನ್ನು ಪ್ರಾರಂಭಿಸಿದ್ದು, ಈ ಗಿಟಾರ್‌ಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಅದರಲ್ಲೂ ಅಮೆರಿಕದ…

Read More »
Top News

ಉಪಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಮತದಾರರು ಮತ್ತೊಮ್ಮೆ ಕಾಂಗ್ರೆಸ್ ಮೇಲಿನ ವಿಶ್ವಾಸವನ್ನು ವ್ಯಕ್ತಪಡಿಸಲಿದ್ದು, ಈ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು…

Read More »
Top News

ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಾಯಕತ್ವಕ್ಕೆ ಮತ್ತಷ್ಟು ಶಕ್ತಿ

ಬೆಂಗಳೂರು:  ಕಾಂಗ್ರೆಸ್ ಪಕ್ಷಕ್ಕೆ ವಿಧಾನಸಭಾ ಉಪಚುನಾವಣೆ ಫಲಿತಾಂಶಗಳು ದೊಡ್ಡ ನೈತಿಕ ಶಕ್ತಿ ನೀಡಿದೆ. ಮೂರಕ್ಕೆ ಮೂರು ಸ್ಥಾನವೂ ಕಾಂಗ್ರೆಸ್ ಪಾಲಾಗಿದ್ದು, ಸರ್ಕಾರವನ್ನು ಕಟ್ಟಿಹಾಕಲು ವಿರೋಧ ಪಕ್ಷಗಳು ಬಳಸಿದ್ದ…

Read More »
Top News

ಒಂದು ಬಾಗಿಲು ಇದೆ ಹೊರಗಡೆ ಹೋಗೋಕೆ- ಅವಾಚ್ಯ ಪದ ಬಳಸಿದ ರಜತ್‌ಗೆ ಕಿಚ್ಚನ ಕ್ಲಾಸ್

ಬಿಗ್​ಬಾಸ್​ ಮನೆಯಲ್ಲಿ  ಈ ವಾರ  ಸಾಕಷ್ಟು ಘಟನೆಗಳು ನಡೆದಿವೆ. ಸ್ಪರ್ಧಿಗಳೊಂದಿಗೆ ಕೆಟ್ಟದಾಗಿ ವರ್ತಿಸಿದ್ದಕ್ಕೆ, ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಕ್ಕೆ ಈಗಾಗಲೇ ಲಾಯರ್ ಜಗದೀಶ್ ಅನ್ನು ಹೊರಗೆ ಕಳಿಸಲಾಗಿದೆ.…

Read More »
Top News

ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ ?

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿ ಮುನ್ನಡೆ ಸಾಧಿಸುತ್ತಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಕುರಿತು ಉಪಮುಖ್ಯಮಮತ್ರಿ ದೇವೇಂದ್ರ ಫಡ್ನವಿಸ್ ಮಾತನಾಡಿದ್ದಾರೆ. ಎಪಿಬಿ  ಸಂದರ್ಶನದಲ್ಲಿ ಮಾತನಾಡಿದ ಅವರು, ನಾವ್ಯಾರೂ…

Read More »
Top News

ಎಐ ಈ ಜಗತ್ತನ್ನು ವೇಗವಾಗಿ ಆವರಿಸುತ್ತಿರುವ ವಿಷಯ: ಸಿಇಒ ಬರುಣ್ ದಾಸ್

ಜರ್ಮನಿಯ ಸ್ಟುಟ್‌ಗಾರ್ಟ್‌ನಲ್ಲಿ  ಜಾಗತಿಕ ಶೃಂಗಸಭೆಯ ಎರಡನೇ ದಿನ. ಪ್ರಧಾನಿ ನರೇಂದ್ರ ಮೋದಿ ಇಂದು ಭಾಷಣ ಮಾಡಲಿದ್ದಾರೆ.  ಎಂಡಿ ಮತ್ತು ಸಿಇಒ ಬರುಣ್ ದಾಸ್ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದರು.…

Read More »
Top News

ಮೀನು ಕೃಷಿಕರಿಗೆ 10 ಲಕ್ಷ ಪರಿಹಾರ ಘೋಷಣೆ :ಡಿ.ಕೆ. ಶಿವಕುಮಾರ್

ಮುರುಡೇಶ್ವರ:  ಮೀನುಗಾರರಿಗೆ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಹಾನಿಯಾದರೆ ಪರಿಹಾರವಾಗಿ ₹6 ಲಕ್ಷ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ಅದನ್ನು ₹8 ಲಕ್ಷಕ್ಕೆ ಏರಿಸಿದೆ. ಮುಂದಿನ ದಿನಗಳಲ್ಲಿ ಅದನ್ನು ₹10…

Read More »
Top News

ಭಾರತ ವಿಶ್ವದ 5ನೇ ಬೃಹತ್ ಆರ್ಥಿಕ ಶಕ್ತಿಯಾಗುತ್ತಿದೆ :ಹೆಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಪರಿವರ್ತಿಸಲು ಉಕ್ಕು ಉದ್ಯಮ ಬಹುದೊಡ್ಡ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು  ಹೇಳಿದರು.ರಾಷ್ಟ್ರ ನಿರ್ಮಾಣದಲ್ಲಿ…

Read More »
Top News

NABARD ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

ಬೆಂಗಳೂರು: ರೈತರ ಹಿತದೃಷ್ಟಿಯಿಂದ 2024-25ನೇ ಸಾಲಿಗೆ ಅಲ್ಪಾವಧಿ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸಲು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ಮತ್ತು ಆರ್‌ಬಿಐಗೆ ನಿರ್ದೇಶನ ನೀಡುವಂತೆ ಮತ್ತು…

Read More »
Top News

ಕೀನ್ಯಾ ಅದಾನಿ ಗ್ರೂಪ್‌ನೊಂದಿಗೆ ವಿಮಾನ ನಿಲ್ದಾಣ, ವಿದ್ಯುತ್ ಪ್ರಸರಣ ವ್ಯವಹಾರ ರದ್ದು..

 ನವೆಂಬರ್ 22: ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ಲಂಚ ಆರೋಪ ದಾಖಲಾಗುತ್ತಿದ್ದಂತೆಯೇ ಕೀನ್ಯಾ ಸರ್ಕಾರ ಅದಾನಿ ಗ್ರೂಪ್​ಗೆ ನೀಡಿದ್ದ ವಿಮಾನ ನಿಲ್ದಾಣ ಅಭಿವೃದ್ಧಿ ಯೋಜನೆಯ ಗುತ್ತಿಗೆಯನ್ನು ರದ್ದು ಮಾಡಿದೆ.…

Read More »
Top News

ದೆಹಲಿ ಮಾರುಕಟ್ಟೆಗೂ KMF ಲಗ್ಗೆ: ಅಮುಲ್, ಮದರ್​ ಡೈರಿಗೆ ‘ನಂದಿನಿ’ ಪೈಪೋಟಿ

ಉತ್ಕೃಷ್ಟ ಗುಣಮಟ್ಟ ಮತ್ತು ಹೊಸತನದೊಂದಿಗೆ ದೇಶ-ವಿದೇಶಗಳಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ನಮ್ಮ ಕರ್ನಾಟಕದ ಹೆಮ್ಮೆಯ ಕೆಎಂಎಫ್‌ನ ನಂದಿನಿ ಬ್ರ್ಯಾಂಡ್‌ ಉತ್ಪನ್ನಗಳು ಇನ್ಮುಂದೆ ರಾಷ್ಟ್ರ ರಾಜಧಾನಿಯಲ್ಲಿಯೂ ದೊರೆಯಲಿವೆ.…

Read More »
Top News

ಗಯಾನಾದಲ್ಲಿ ನರೇಂದ್ರ ಮೋದಿಗೆ ಭಾರತೀಯ ವಲಸಿಗರಿಂದ ಸ್ವಾಗತ

ಪ್ರಧಾನಿ ಮೋದಿಯವರ ಈ ಭೇಟಿ 56 ವರ್ಷಗಳ ನಂತರ ಗಯಾನಾಗೆ ಭಾರತದ ಮುಖ್ಯಸ್ಥರ ಮೊದಲ ಭೇಟಿಯಾಗಿದೆ. ಅವರು ಮಂಗಳವಾರ ರಾತ್ರಿ ಬ್ರೆಜಿಲ್‌ನಿಂದ ನಿರ್ಗಮಿಸಿದ ನಂತರ ಇಂದು ಬೆಳ್ಳಂಬೆಳಗ್ಗೆ…

Read More »
Top News

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಮುನ್ನ ಸಾಹಿತಿಗಳ ಅಸಮಾಧಾನ..

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ಸಮ್ಮೇಳನಕ್ಕೂ ಮುನ್ನವೇ ಹಲವು ವಿವಾದಗಳು ತಲೆದೋರಿವೆ. ಕನ್ನಡ ಸಾಹಿತ್ಯ ಪರಿಷತ್ತು ಮತ್ತು…

Read More »
Top News

ಮೂಡಿಗೆರೆ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಬಸ್​​ಗಳು ನಿಲ್ಲಿಸದೇ ವಿದ್ಯಾರ್ಥಿಗಳ ಪರದಾಟ..

ಚಿಕ್ಕಮಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಯ ಪರಿಣಾಮ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಬಸ್ ಸಿಗದೆ ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಮಂಗಳೂರು, ಉಡುಪಿ ಜಿಲ್ಲೆಗಳ…

Read More »
Top News

ಬೆಂಗಳೂರಲ್ಲಿ ಪ್ರಯಾಣಿಕರಿಗೆ ನಿಂತಲ್ಲೇ ಸಿಗಲಿದೆ ರೈಲ್ವೆ ಟಿಕೆಟ್‌ !

ಬೆಂಗಳೂರಿನ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು, ನೈರುತ್ಯ ರೈಲ್ವೆ ಹೊಸ ಮೊಬೈಲ್ ಟಿಕೆಟ್ ವ್ಯವಸ್ಥೆಯನ್ನು (ಎಂ-ಯುಟಿಎಸ್)ಪರಿಚಯಿಸಿದೆ. ಈ ವ್ಯವಸ್ಥೆಯಿಂದ ಪ್ರಯಾಣಿಕರು ಟಿಕೆಟ್ ಕೌಂಟರ್‌ಗಳಲ್ಲಿ ಸರತಿ ಸಾಲಿನಲ್ಲಿ…

Read More »
Top News

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಚಿಕಿತ್ಸಾ ವೆಚ್ಚವನ್ನು ಪರಿಷ್ಕರಣೆ,ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕರ್ನಾಟಕದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ  ಚಿಕಿತ್ಸಾ ವೆಚ್ಚ ಪರಿಷ್ಕರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸರ್ಕಾರ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಮೆಡಿಕಲ್ ಕಾಲೇಜ್ ವ್ಯಾಪ್ತಿಯ ಆಸ್ಪತ್ರೆಗಳಲ್ಲಿನ…

Read More »
Top News

ರಾಜ್ಯದ 8 ರೈಲುಗಳ ಸಂಚಾರ 8 ದಿನಗಳ ಕಾಲ ರದ್ದು..! ಹಲವು ರೈಲುಗಳ ಮಾರ್ಗ ಬದಲಾವಣೆ,

ಬೆಂಗಳೂರು: ವಾರಾಂತ್ಯದಲ್ಲಿ ಬೆಂಗಳೂರಿನಿಂದ ತಮ್ಮ ಊರುಗಳಿಗೆ ತೆರಳುವವರಿಗೆ ನಿರಾಶೆ ಕಾದಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಕೆಲ ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಹಾಗೇ…

Read More »
Top News

ಸೂರತ್​ನಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯೊಂದು ಉದ್ಘಾಟನೆಗೊಂಡ ಮರುದಿನವೇ ಬಾಗಿಲು ಮುಚ್ಚಿದೆ

ಸೂರತ್​ನಲ್ಲಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯೊಂದು ಉದ್ಘಾಟನೆಗೊಂಡ ಮರುದಿನವೇ ಬಾಗಿಲು ಮುಚ್ಚಿದೆ. ಇತ್ತೀಚಿನ ದಿನಗಳಲ್ಲಿ ನಕಲಿ ವೈದ್ಯರ ಸಂಖ್ಯೆ ಹೆಚ್ಚಾಗಿದೆ. ಯಾವುದೇ ಪದವಿ ಇಲ್ಲದ ಐವರು ಜನಸೇವೆಯ ಹೆಸರಿನಲ್ಲಿ ಮಲ್ಟಿಸ್ಪೆಷಾಲಿಟಿ…

Read More »
Top News

ಡಿಸೆಂಬರ್​ 9 ರಿಂದ ವಿಧಾನಮಂಡದಲ್ಲಿ ಚಳಿಗಾಲ ಅಧಿವೇಶನ

ಬೆಳಗಾವಿ: ಕರ್ನಾಟಕದ ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ದಿನಾಂಕ ನಿಗದಿಯಾಗಿದೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ  ಡಿಸೆಂಬರ್​ 9 ರಿಂದ 20ರವರೆಗೆ ಚಳಿಗಾಲ ಅಧಿವೇಶನ ನಡೆಯಲಿದೆ. ರಾಜ್ಯಪಾಲ ಥಾವರ್​ಚಂದ್​ ಗೆಹ್ಲೋಟ್​…

Read More »
Top News

ಸಚಿವ ಸ್ಥಾನ ನನ್ನ ಬೇಡಿಕೆಯಲ್ಲ, ಹಕ್ಕು ಎಂದ ಕೈ ಶಾಸಕ ನರೇಂದ್ರ ಸ್ವಾಮಿ

ಮಂಡ್ಯ: ಕರ್ನಾಟಕ ಕಾಂಗ್ರೆಸ್​ ಸರ್ಕಾರದಲ್ಲಿ ಮತ್ತೆ ಸಚಿವ ಸ್ಥಾನಕ್ಕಾಗಿ ಕೂಗು ಜೋರಾಗಿದೆಯೇ? ಮಂಡ್ಯದಲ್ಲಿ ಮಳವಳ್ಳಿ ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ ನೀಡಿರುವ ಹೇಳಿಕೆ ಇಂಥದ್ದೊಂದು ಅನುಮಾನಕ್ಕೆ ಕಾರಣವಾಗಿದೆ. ಮಾಧ್ಯಮ…

Read More »
Top News

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ,ಚೆಕ್​ ಔಟ್​ಗೆ ಪ್ರಯಾಣಿಕರ ಪರದಾಟ

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪೀಕ್ ಅವರ್​ನಲ್ಲಿ ನೂರಾರು ಜನ ಟ್ಯಾಕ್ಸಿಗಾಗಿ ಕ್ಯಾಬ್ ಸ್ಟಾಂಡ್​ನಲ್ಲಿ ಸರತಿ ಸಾಲಿನಲ್ಲಿ ನಿಂತಿರುತ್ತಾರೆ. ಆದರೆ, ಗಂಟೆಗಟ್ಟಲೆ ಕಾದರೂ ಟ್ಯಾಕ್ಸಿಗಳ ಸಂಖ್ಯೆ ತೀರ ವಿರಳವಾಗಿದೆ.…

Read More »
Top News

ಹನುಮಂತನ ಹಿಂದೆ ಬಿದ್ದ ಶೋಭಾ ಶೆಟ್ಟಿ; ಇದರ ಹಿಂದಿದೆ ಮಾಸ್ಟರ್​ ಪ್ಲ್ಯಾನ್ ಏನು?

ಹನುಮಂತ ಅವರು ಬಿಗ್ ಬಾಸ್ ಮನೆಯಲ್ಲಿ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಬಹುತೇಕ ಆಟಗಾರರಿಗೆ ಇವರೇ ಫೇವರಿಟ್. ಸುದೀಪ್ ಅವರು ಕೂಡ ಅನೇಕ ಬಾರಿ ಹನುಮಂತ ಆಟವನ್ನು ಹೊಗಳಿದ್ದು…

Read More »
Top News

ನಕ್ಸಲ್ ಎನ್​ಕೌಂಟರ್: ಕಾರ್ಯಾಚರಣೆ ಬಗ್ಗೆ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯೆ

ಬೆಂಗಳೂರು: ಉಡುಪಿ ಜಿಲ್ಲೆಯ ಹೆಬ್ರಿ ಸಮೀಪದ ಕಬ್ಬಿನಾಲೆಯಲ್ಲಿ ನಕ್ಸಲ್ ನಾಯಕ ವಿಕ್ರಂ ಗೌಡನನ್ನು ಎನ್​ಕೌಂಟರ್​​ನಲ್ಲಿ ಹತ್ಯೆ ಮಾಡಿರುವ ಬಗ್ಗೆ ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಮಾಹಿತಿ…

Read More »
Top News

1500 ಕೋಟಿ ರೂಪಾಯಿ ವೆಚ್ಚದಲ್ಲಿ ರೈಲು ನಿಲ್ದಾಣ ಅಭಿವೃದ್ಧಿ ಮಾಡ್ತೇವೆ: ಸಚಿವ ವಿ ಸೋಮಣ್ಣ

ರೈಲ್ವೆ ಇಲಾಖೆಯ ರಾಜ್ಯ ಸಚಿವ ವಿ. ಸೋಮಣ್ಣನವರು ಮೆಜೆಸ್ಟಿಕ್ ರೈಲು ನಿಲ್ದಾಣವನ್ನು 1500 ಕೋಟಿ ರೂಪಾಯಿ ವೆಚ್ಚದಲ್ಲಿ ವಿಮಾನ ನಿಲ್ದಾಣದ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಯೋಜನೆಯನ್ನು ಘೋಷಿಸಿದ್ದಾರೆ. ಬೆಂಗಳೂರು:…

Read More »
Top News

ಬಿಗ್ ಬಾಸ್ ಮನೆಯಲ್ಲಿ ಅನುಷಾ ರೈಗೆ ಸಿಕ್ತು ಲಕ್ಷ ಲಕ್ಷ ರೂಪಾಯಿ ಚೆಕ್..

ಅನುಷಾ ರೈ ಅವರು ‘ಬಿಗ್ ಬಾಸ್​’ನಿಂದ ಎಲಿಮಿನೇಟ್ ಆಗಿದ್ದಾರೆ. 50 ದಿನಗಳ ಕಾಲ ದೊಡ್ಮನೆಯಲ್ಲಿ ಇದ್ದ ಅವರು ಈಗ ಹೊರಕ್ಕೆ ಬಂದಿದ್ದಾರೆ. ಅನುಷಾ ಅವರಿಗೆ ‘ಬಿಗ್ ಬಾಸ್’…

Read More »
Top News

50 ಕೋಟಿ ಅಲ್ಲ 100 ಕೋಟಿ ಆಫರ್: ನನ್ನನ್ನು ಯಾರೂ ಸಂಪರ್ಕಿಸಿಲ್ಲ;ರವಿ ಕುಮಾರ್ ಗಣಿಗ

ಬೆಳಗಾವಿ: ಕಾಂಗ್ರೆಸ್ ಸರ್ಕಾರವನ್ನು ಕೆಡವಲು ಪಕ್ಷದ ಶಾಸಕರಿಗೆ ಬಿಜೆಪಿ ಹಣದ ಆಮಿಷ ಒಡ್ಡುತ್ತಿದೆ ಎಂಬ ಆರೋಪ ಕರ್ನಾಟಕ ರಾಜಕಾರಣದಲ್ಲಿ ಮತ್ತೆ ಭಾರಿ ಸದ್ದು ಮಾಡಲು ಆರಂಭಿಸಿದೆ. 50…

Read More »
Top News

ನೆಲಮಂಗಲ: ಮೃತದೇಹವನ್ನು ಹೊತ್ತೊಯಲು ಯತ್ನಿಸಿರುವ ಚಿರತೆ

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಆಗಾಗ ಚಿರತೆಗಳು ಕಾಣಿಸಿಕೊಳ್ಳುತ್ತಿವೆ. ಕೆಲವೊಮ್ಮೆ ಜನರ ಮೇಲೆ ದಾಳಿ ಕೂಡ ಮಾಡಿವೆ. ಹಾಗಾಗಿ ಜನರು ಹೊಲ, ಗದ್ದೆಗಳಿಗೆ ಹೋಗುವುದಕ್ಕೆ ಭಯಪಡುವಂತಾಗಿದೆ. ಇದರ…

Read More »
Top News

2024ರ ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ ವಿಕ್ಟೋರಿಯಾ ..

  2024ರ ಇಂಟರ್‌ನ್ಯಾಷನಲ್ ಮಿಸ್ ಯುನಿವರ್ಸ್ ಸ್ಪರ್ಧೆಯಲ್ಲಿ ವಿಶ್ವ ಸುಂದರಿ ಯಾರೆಂಬುದು ಘೋಷಣೆಯಾಗಿದೆ. ಡೆನ್ಮಾರ್ಕ್ 21 ವರ್ಷದ ವಿಕ್ಟೋರಿಯಾ ಕ್ಜೇರ್ ವಿಜೇತರಾಗಿ ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.…

Read More »
Top News

ಚೈತ್ರಾ ಕುತಂತ್ರಕ್ಕೆ ಹನುಮ ಬಲಿ ಆಗಲಿಲ್ಲ; ಹಳ್ಳಿ ಪ್ರತಿಭೆಗೆ ಕಿಚ್ಚನ ಹೊಗಳಿಕೆ

ಹಳ್ಳಿ ಪ್ರತಿಭೆ ಹನುಮಂತ ಅವರು ಬಿಗ್ ಬಾಸ್ ಮನೆಯಲ್ಲಿ ಯಾರ ಪ್ರಭಾವಕ್ಕೂ ಒಳಗಾಗುತ್ತಿಲ್ಲ. ಅವರ ಮೇಲೆ ಹೊಗಳಿಕೆ ಮತ್ತು ತೆಗಳಿಕೆ ಎರಡೂ ಕೂಡ ಪ್ರಭಾವ ಬೀರುತ್ತಿಲ್ಲ. ಯಾರೋ…

Read More »
Top News

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್​ನ ಆಶ್ರಮದಲ್ಲಿ ಕಾರ್ತಿಕ ದೀಪೋತ್ಸವ ..

ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮದಲ್ಲಿ ವೈಭವೋಪೇತವಾಗಿ ಕಾರ್ತಿಕ ದೀಪೋತ್ಸವನ್ನು ಆಚರಿಸಲಾತ್ತು. ಆರ್ಟ್ ಆಫ್ ಲಿವಿಂಗ್​ನ ಆಶ್ರಮದಲ್ಲಿ ಭಕ್ತಿಯ ಮೆರಗಿನಿಂದ ವೈಭವಯುತವಾಗಿ ಕಾರ್ತಿಕ ದೀಪೋತ್ಸವವನ್ನು ಆಚರಿಸಲಾಯಿತು. ಕಾರ್ತಿಕ…

Read More »
Top News

ಬಿಗ್​ಬಾಸ್ ಮನೆಗೆ ಮತ್ತೆ ವೈಲ್ಡ್ ಕಾರ್ಡ್ ಎಂಟ್ರಿ.. ಪಡೆದವರು ಯಾರು?

 ಬಿಗ್​ಬಾಸ್ ಮನೆಯಲ್ಲಿ  ಈಗಾಗಲೇ ಒಂದು ವೈಲ್ಡ್ ಕಾರ್ಡ್ ಎಂಟ್ರಿ ಆಗಿದೆ. ವೈಲ್ಡ್ ಕಾರ್ಡ್ ಮೂಲಕ ಬಂದಿರುವ ಹನುಮಂತು ಚೆನ್ನಾಗಿ ಆಟ ಆಡುತ್ತಿದ್ದಾರೆ. ಇದೀಗ ವೈಲ್ಡ್ ಕಾರ್ಡ್ ಮೂಲಕ…

Read More »
Top News

PDO ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸಿಗದೇ ಕಂಗಾಲಾದ ಅಭ್ಯರ್ಥಿಗಳು.

  ರಾಯಚೂರು: ಪಿಡಿಒ ಪರೀಕ್ಷೆಯಲ್ಲೂ ಸಹ ಕೆಪಿಎಸ್​ಇ ಎಡವಟ್ಟು ಮಾಡಿಕೊಂಡಿದೆ. ಅರ್ಧಂಬರ್ಧ ಪ್ರಶ್ನೆ ಪತ್ರಿಕೆಗಳನ್ನು ಕಳುಹಿಸಿದೆ. ಇದರಿಂದ ಪರೀಕ್ಷೆ ಬರೆಯಲು ಬಂದಿರುವ ಅಭ್ಯರ್ಥಿಗಳು ಪ್ರಶ್ನೆ ಪತ್ರಿಕೆ ಸಿಗದೇ ಕಂಗಾಲಾಗಿದ್ದಾರೆ.…

Read More »
Top News

ಹುಬ್ಬಳ್ಳಿಯಿಂದ ಶಬರಿಮಲೆಗೆ ವಿಶೇಷ ರೈಲು:ನೈಋತ್ಯ ರೈಲ್ವೆ ವೇಳಾಪಟ್ಟಿ

ಹುಬ್ಬಳ್ಳಿ: ಶಬರಿಮಲೆ  ಭಕ್ತರ ಅನುಕೂಲಕ್ಕಾಗಿ ನೈಋತ್ಯ ರೈಲ್ವೆ  ಕರ್ನಾಟಕದಿಂದ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ. ಮೂರು ತಿಂಗಳು ರೈಲು ಓಡಲಿದೆ. ಈ ಕುರಿತು ನೈಋತ್ಯ ರೈಲ್ವೆ ವಲಯವು…

Read More »
Top News

ಬಿಗ್​ಬಾಸ್​ ಮನೆಯಲ್ಲಿ ಈ ವಾರ ಜೋಡಿ ಎಲಿಮಿನೇಷನ್ ಸುಳಿವು ನೀಡಿದ ಸುದೀಪ್ ..

ಬಿಗ್​ಬಾಸ್  ಮನೆಯಲ್ಲಿ  ಕಳೆದ ವಾರ ಯಾವುದೇ ಎಲಿಮಿನೇಷನ್ ಇರಲಿಲ್ಲ. ಕಳೆದ ವಾರ ಭವ್ಯಾ ಅವರು ಇನ್ನೇನು ಎಲಿಮಿನೇಟ್ ಆಗಿಯೇ ಬಿಟ್ಟರು ಎಂಬಲ್ಲಿಗೆ ಹೋಗಿ ಅವರು ಮನೆಯಿಂದ ಹೊರ…

Read More »
Top News

ಬಾಂಬ್​ ಇದೆ ಎಂದು ಆಟೋ ಸಮೇತ ಪೊಲೀಸ್ ಠಾಣೆಗೆ ಬಂದ ಚಾಲಕ

ಬೆಂಗಳೂರು: ಬಾಂಬ್ ಇದೆ ಎಂದು ಆಟೋ ಸಮೇತ ಚಾಲಕ ಜಯನಗರ ಪೊಲೀಸ್​ ಠಾಣೆಗೆ ಬಂದಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಅಪರಿಚಿತ ವ್ಯಕ್ತಿ ಆಟೋದಲ್ಲಿ ಬ್ಯಾಗ್ ಇಟ್ಟು ಹೋಗಿದ್ದರು. ಬಾಂಬ್…

Read More »
Top News

ಈಗ ಭಯೋತ್ಪಾದಕರು ತಮ್ಮ ಮನೆಗಳಲ್ಲಿ ಅಸುರಕ್ಷಿತರಾಗಿದ್ದಾರೆ- ಪ್ರಧಾನಿ ನರೇಂದ್ರ ಮೋದಿ ಕಿಡ್ಡಿ

ನವದೆಹಲಿ: “ಹಿಂದಿನ ಸರ್ಕಾರಗಳು ವೋಟ್ ಬ್ಯಾಂಕ್‌ಗಳ ಮೇಲೆ ಗಮನ ಕೇಂದ್ರೀಕರಿಸಿದ್ದವು. ಆದರೆ, ನಾವು ಜನರ ನಂಬಿಕೆಯನ್ನು ಪುನಃಸ್ಥಾಪಿಸಿದ್ದೇವೆ. ಅನೇಕ ದೇಶಗಳಲ್ಲಿ ಪ್ರತಿ ಚುನಾವಣೆಗೂ ಸರ್ಕಾರಗಳು ಬದಲಾಗುತ್ತವೆ. ಆದರೆ…

Read More »
Top News

ಬಿಗ್ ಬಾಸ್ ಮನೆಯಲ್ಲಿ ಅವರದ್ದೇ ಡೈಲಾಗ್ ಹೇಳಿ ಮೋಕ್ಷಿತಾಗೆ ಟಾಂಟ್ ಕೊಟ್ಟ ಧನರಾಜ್

ಈ ವಾರ ಜೋಡಿ ಟಾಸ್ಕ್​ನಲ್ಲಿ ಧನರಾಜ್ ಹಾಗೂ ಮೋಕ್ಷಿತಾ ಒಂದೇ ತಂಡದಲ್ಲಿ ಇದ್ದರು. ಮೊದಲಿನಿಂದಲೂ ಇವರ ಮಧ್ಯೆ  ಮುನಿಸು  ಇತ್ತು. ಟಾಸ್ಕ್ ಆಡುವಾಗ  ಹೆಚ್ಚಾಗಿದೆ. ಇವರ ಮಧ್ಯೆ…

Read More »
Top News

ಉತ್ತರ ಪ್ರದೇಶದಲ್ಲಿ ಆಟೋಗೆ ಕಾರು ಡಿಕ್ಕಿ 7 ಮಂದಿ ಸ್ಥಳದಲ್ಲೇ ಸಾವು..

ದಟ್ಟ ಮಂಜು ಕವಿದಿದ್ದ ಕಾರಣ ವೇಗವಾಗಿ ಬಂದ ಕಾರು ಆಟೋಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಶುಕ್ರವಾರ ಸಂಜೆಯಷ್ಟೇ ಮದುವೆಯಾಗಿದ್ದ ನವಜೋಡಿ ಬಿಜ್ನೋರ್‌ನ ಧಂಪುರದಲ್ಲಿರುವ ವರನ ಮನೆಗೆ…

Read More »
Top News

ಅಲ್ಪಸಂಖ್ಯಾತ ಸಮುದಾಯದ ವಿಚಾರದಲ್ಲಿ ಕಾಂಗ್ರೆಸ್ ಎಚ್ಚರಿಕೆ ಹೆಜ್ಜೆ ಇಡಲು ಸಚಿವ ಸಂಪುಟದಲ್ಲಿ ನಿರ್ಧರಿಸಿದೆ.

ಉಪಚುನಾವಣೆ ಸಂದರ್ಭದಲ್ಲಿ ಪ್ರತಿಕ್ಷ ಬಿಜೆಪಿ ‘ಮುಸ್ಲಿಂ ಓಲೈಕೆ’ ವಿಚಾರ ಮುಂದಿಟ್ಟುಕೊಂಡು ಆಡಳಿತ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿತ್ತು. ಅದಕ್ಕೆ ಪೂರಕವಾಗಿ ವಕ್ಫ್ ವಿವಾದವೂ ಭುಗಿಲೆದ್ದಿದ್ದು ಕಾಂಗ್ರೆಸ್​ಗೆ…

Read More »
Top News

ವೇಶ್ಯಾವಾಟಿಕೆ ಆರೋಪದಲ್ಲಿ ಮಹಿಳೆಯ ಬಟ್ಟೆ ಹರಿದು ಹಲ್ಲೆ

ಬೆಳಗಾವಿ: ಕುಂದಾ ನಗರಿ ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. ಬೆಳಗಾವಿಯ ವಡ್ಡರವಾಡಿಯಲ್ಲಿ ವೇಶ್ಯಾವಾಟಿಕೆಯ ಆರೋಪ ಹೊರಿಸಿ ಮಹಿಳೆಯೊಬ್ಬರ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಸಾರ್ವಜನಿಕವಾಗಿ ಬಟ್ಟೆ ಹರಿದು…

Read More »
Top News

ರಾಜ್ಯ ದ ಹಲವು ಪ್ರದೇಶಗಳಲ್ಲಿ ಮಳೆಯ ಎಚ್ಚರಿಕೆ! ಹವಾಮಾನ ಇಲಾಖೆ ಮುನ್ಸೂಚನೆ..

ದೆಹಲಿ  ಹಾಗೂ ವಾಯುವ್ಯ ಮತ್ತು ಉತ್ತರ ಭಾರತದ ರಾಜ್ಯಗಳು  ಬೆಳಗಿನ ಸಮಯದಲ್ಲಿ ದಟ್ಟವಾದ ಮಂಜಿನಿಂದ ಆವೃತವಾಗಿವೆ. ದಟ್ಟವಾದ ಮಂಜು ಹಾಗೂ ವಾಯು ಮಾಲಿನ್ಯದಿಂದಾಗಿ ದೆಹಲಿಯಲ್ಲಿ ಜನರ ಸ್ಥಿತಿ…

Read More »
Top News

ನಿರೀಕ್ಷೆಮೀರಿಸಿದ ಅಕ್ಟೋಬರ್ ನಲ್ಲಿ ಟೋಲ್ ಕಲೆಕ್ಷನ್ ಹಬ್ಬದ ಸೀಸನ್​ನಲ್ಲಿ ಸಖತ್ ವಾಹನ ಸಂಚಾರ..

  ನವದೆಹಲಿ, ನವೆಂಬರ್ 15:  ಭಾರತದ ಹೆದ್ದಾರಿಗಳಲ್ಲಿ ವಾಹನಗಳಿಂದ ಟೋಲ್ ಸಂಗ್ರಹ ನಿರೀಕ್ಷೆ ಮೀರಿಸುವಷ್ಟು ಆಗಿದೆ. ಇತ್ತೀಚೆಗೆ ಬಿಡುಗಡೆಯಾದ ದತ್ತಾಂಶದ ಪ್ರಕಾರ ಅಕ್ಟೋಬರ್ ತಿಂಗಳಲ್ಲಿ ಒಟ್ಟಾರೆ ಟೋಲ್ ಸಂಗ್ರಹ…

Read More »
Top News

ಬಾಲ ಕಲಾವಿದೆಯಾಗಿ ಮಿಂಚಿದ ಬೇಬಿ ಶಾಮಿಲಿ ಈಗ ಪೇಂಟರ್ ಆಗಿದ್ದಾರೆ..

ಬೇಬಿ ಶಾಮಿಲಿ, ಅವರು  ಬಾಲನಟಿ. ಅವರು ರಾಷ್ಟ್ರೀಯ ಮತ್ತು ರಾಜ್ಯ ಪ್ರಶಸ್ತಿಗಳನ್ನು ಪಡೆದವರು. ನಟನೆಯಲ್ಲಿ ಸಾಧನೆ ಮಾಡಿದ ನಂತರ, ಅವರು ಸಿನಿಮಾಗಳಿಂದ ದೂರ ಸರಿದರು ಮತ್ತು ಈಗ…

Read More »
Top News

ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಹಲವೆಡೆ ತುಂತುರು ಮಳೆ..

ಬೆಂಗಳೂರಿನಲ್ಲಿ  ಇಂದು ಬೆಳಗ್ಗೆಯಿಂದಲೇ ತುಂತುರು ಮಳೆ ಶುರುವಾಗಿದೆ. ಮುಂದಿನ ನಾಲ್ಕು ದಿನಗಳ ಕಾಲ ಸಾದಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ  ನೀಡಿದ್ದಾರೆ.ಗುರುವಾರ ಬೆಳಗಿನ ಜಾವದಿಂದಲೇ ಮೋಡಕವಿದ…

Read More »
Top News

‘ಹುಡುಗಿಯರಿಗೂ ಪ್ರೈವೇಟ್ ಪಾರ್ಟ್ ಇರುತ್ತೆ’ ಬಿಗ್ ಬಾಸ್ ಮನೆಯಲ್ಲಿ ಸುರೇಶ್​ಗೆ ಗೌತಮಿ ಖಡಕ್ ಎಚ್ಚರಿಕೆ..

ಭವ್ಯಾ ಗೌಡ ಹಾಗೂ ಮಂಜು ಅವರು ಸ್ಟ್ಯಾಚ್ಯೂ ಆಗಿ ನಿಂತಿದ್ದರು. ಈ ವೇಳೆ ಸುರೇಶ್ ಹಾಗೂ ಅನುಷಾ ಅವರು ಬಕೆಟ್​ನಲ್ಲಿ ನೀರು ಹಾಕುವ ಪ್ರಯತ್ನ ಮಾಡಿದ್ದಾರೆ. ಇದು…

Read More »
Top News

ಇರಾನ್‌ನ ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸಿ ಮಹಿಳೆ ಕೊಲೆ ?

ಫ್ಯಾಕ್ಟ್ ಚೆಕ್ ನಡೆಸಿ ವೈರಲ್ ಹಕ್ಕು ತಪ್ಪು ಎಂದು ಸ್ಪಷ್ಟವಾಗಿ ಹೇಳುತ್ತದೆ.  ಇರಾನ್‌ನ ಇಸ್ಲಾಮಿಕ್ ಆಜಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯನ್ನು ಮೊದಲು ಬಂಧಿಸಲಾಯಿತು ಮತ್ತು ನಂತರ ಮನೋವೈದ್ಯಕೀಯ ಕೇಂದ್ರಕ್ಕೆ…

Read More »
Top News

ಬಿಗ್ ಬಾಸ್ ಮನೆಯ ಚೈತ್ರಾಗೆ ಕ್ಲಾಸ್ ತೆಗೆದುಕೊಂಡ ಗೋಲ್ಡ್ ಸುರೇಶ್..

ಸಾಮಾನ್ಯವಾಗಿ ಮನೆಯಲ್ಲಿ  ತಾಳ್ಮೆಯಿಂದಿರುವ ಸುರೇಶ್​ ಈಗ  ಸಿಟ್ಟಿಗೆದ್ದಿದ್ದಾರೆ. ಚೈತ್ರಾ  ಅವರಿಗೆ  ಕ್ಲಾಸ್ ತೆಗೆದುಕೊಂಡಿದ್ದಾರೆ.   ಬಿಗ್​ಬಾಸ್ ಮನೆಯಲ್ಲಿ ಗೋಲ್ಡ್ ಸುರೇಶ್ ತುಸು ಕಡಿಮೆ ಆಕ್ರಮಣಕಾರಿ. ಸಾಧ್ಯವಾದಷ್ಟು ಸೌಮ್ಯವಾಗಿಯೇ ಇರುತ್ತಾರೆ. …

Read More »
Top News

‘ಪುಷ್ಪ 2’ ಚಿತ್ರ ಟ್ರೈಲರ್ ರಿಲೀಸ್​​ಗೆ ಚಿತ್ರತಂಡ ಸಜ್ಜು- ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಅಲ್ಲು ಅರ್ಜುನ್

ಅಲ್ಲು ಅರ್ಜುನ್  ನಟನೆಯ ಬಹುನಿರೀಕ್ಷಿತ ಸಿನಿಮಾ ‘ಪುಷ್ಪ 2’   ಇದೇ ಡಿಸೆಂಬರ್ 5ಕ್ಕೆ ರಿಲೀಸ್‌ಗೆ ರೆಡಿಯಾಗಿದೆ. ಈ ಸಿನಿಮಾ ಕುರಿತು ಏನಾದರೂ ಅಪ್‌ಡೇಟ್‌ ಸಿಗಲಿ ಎಂದು  ನೋಡುತ್ತಿದ್ದ…

Read More »
Top News

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ..

ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದಾರೆ. ಸರ್ಕಾರಿ ಅಧಿಕಾರಿಗಳ ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಈ ದಾಳಿಗಳು ನಡೆದಿವೆ. ಬೀದರ್, ಬೆಳಗಾವಿ, ಧಾರವಾಡ,…

Read More »
ಸಿನಿಮಾ

ಮದುವೆಯ ಬಗ್ಗೆ ಟಾಪ್ ಸೀಕ್ರೆಟ್ ಬಿಚ್ಚಿಟ್ಟ ‘ದೇವಸೇನಾ’..!

ಸೌತ್​ಇಂಡಿಯಾದ ಟಾಪ್​ ಬ್ಯೂಟಿ ಅನುಷ್ಕಾ ಶೆಟ್ಟಿ ಇಂದು 43ನೇ ವಸಂತಕ್ಕೆ ಕಾಲಿಟ್ಟಿದ್ದಾರೆ..ಬರೋಬ್ಬರಿ 20 ವರ್ಷಗಳಿಂದ ಚಿತ್ರರಂಗದಲ್ಲಿ ಆ್ಯಕ್ಟೀವ್​ ಆಗಿರೋ ನಟಿಗೆ ಎಲ್ಲಾ ಕಡೆಗಳಿಂದ ಶುಭಾಶಯ ಹರಿದುಬರ್ತಿದೆ..ಆದ್ರೆ ಇಷ್ಟು…

Read More »
#Exclusive News

ದೀಪಾವಳಿಗೆ ಸಿಹಿ ಸುದ್ದಿ ಕೊಟ್ಟ ’ಸಿಂಹಪ್ರಿಯಾ’ ಜೋಡಿ !

ಸ್ಯಾಂಡಲ್‌ವುಡ್‌ನ ತಾರಾ ಜೋಡಿ ವಶಿಷ್ಠ ಸಿಂಹ ಹಾಗೂ ಹರಿಪ್ರಿಯಾ ದೀಪಾವಳಿ ಹಬ್ಬದ ಸಂದರ್ಭಲ್ಲಿ ಗುಡ್‌ ನ್ಯೂಸ್ ನೀಡಿದ್ದಾರೆ. ಹೊಸ ಅತಿಥಿಯ ನಿರೀಕ್ಷೆಯಲ್ಲಿರುವುದಾಗಿ ತಿಳಿಸಿದ್ದಾರೆ. ಜೊತೆಗೆ ಹರಿಪ್ರಿಯಾ ಬೇಬಿ…

Read More »
#Exclusive News

JDS ಸ್ಟಾರ್‌ ಪ್ರಚಾರಕರ ಪಟ್ಟಿ ರಿಲೀಸ್‌: ಜಿ.ಟಿ.ದೇವೇಗೌಡಗೆ ಕೊಕ್

ಚನ್ನಪಟ್ಟಣ: ನವೆಂಬರ್ 13ರಂದು ರಾಜ್ಯದ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಭರ್ಜರಿ ಪ್ರಚಾರ ನಡೆಸಲು ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ…

Read More »
#Exclusive News

ನಟ ದರ್ಶನ್​ಗೆ ಷರತ್ತುಬದ್ದ ಮಧ್ಯಂತರ ಜಾಮೀನು;

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲ್​ನಲ್ಲಿರುವ  ನಟ ದರ್ಶನ್ ತೂಗುದೀಪಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದ್ದು, 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.…

Read More »
#Exclusive News

ಮುಡಾ ಮಾಜಿ ಆಯುಕ್ತ ನಟೇಶ್​ ED ವಶಕ್ಕೆ !

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಮುಡಾ ಮಾಜಿ ಆಯುಕ್ತ ನಟೇಶ್​ ಅವರನ್ನು ವಶಕ್ಕೆ ಪಡೆದಿದ್ದಾರೆ. ವಿಚಾರಣೆಗೆ ಸಹಕರಿಸದ ಹಿನ್ನೆಲೆಯಲ್ಲಿ ನಟೇಶ್​…

Read More »
#Exclusive News

ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಸೋಮವಾರ ಹೈಕೋರ್ಟ್ ಅಕ್ಟೋಬರ್ 29ಕ್ಕೆ ಮುಂದೂಡಿದೆ. ಇತ್ತೀಚಿಗೆ ಸೆಷನ್ಸ್‌ ಕೋರ್ಟ್ ನಟ…

Read More »
#Exclusive News

ಹೈದರಾಬಾದ್: ಸುಲ್ತಾನ್ ಬಜಾರ್‌ನಲ್ಲಿ ಅಕ್ರಮ ಪಟಾಕಿ ಅಂಗಡಿಗೆ ಬೆಂಕಿ

ಹೈದರಾಬಾದ್ : ಹೈದರಾಬಾದ್‌ನ ಸುಲ್ತಾನ್ ಬಜಾರ್ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ರೆಸ್ಟೋರೆಂಟ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಪಟಾಕಿ ಅಂಗಡಿಗೆ ವ್ಯಾಪಿಸಿ ಅನೇಕ ವಾಹನಗಳಿಗೆ ಹಾನಿಯಾಗಿದೆ ಮತ್ತು ಒಬ್ಬ…

Read More »
#Exclusive News

ಕ್ರಿಕೆಟಿಗ ಇಶಾನ್ ಕಿಶನ್ ತಂದೆ ಜೆಡಿಯು ಪಕ್ಷಕ್ಕೆ ಸೇರ್ಪಡೆ !

ಮುಂದಿನ ವರ್ಷ ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆಗೂ ಮುನ್ನ ಕ್ರಿಕೆಟಿಗ ಇಶಾನ್ ಕಿಶನ್ ಅವರ ತಂದೆ ಪ್ರಣವ್ ಪಾಂಡೆ ಅವರು ಭಾನುವಾರ ನಿತೀಶ್ ಕುಮಾರ್ ನೇತೃತ್ವದ ಜನತಾ…

Read More »
#Exclusive News

ನನ್ನ ಕೊಲ್ಲಲು ಬಿಜೆಪಿ ಪಕ್ಷವು ಸಂಚು ರೂಪಿಸುತ್ತಿದೆ:ಅರವಿಂದ ಕೇಜ್ರಿವಾಲ್‌

  ನವದೆಹಲಿ: ತಮ್ಮ ಮೇಲೆ ದಿಲ್ಲಿಯ ವಿಕಾಸಪುರಿಯಲ್ಲಿ ಶುಕ್ರವಾರ ನಡೆಯಿತು ಎನ್ನಲಾದ ಹಲ್ಲೆ ಘಟನೆ ಬಗ್ಗೆ ಕಿಡಿಕಾರಿರುವ ದಿಲ್ಲಿ ಮಾಜಿ ಸಿಎಂ ಹಾಗೂ ಆಪ ಪಕ್ಷದ ನಾಯಕ…

Read More »
#Exclusive News

ಮಾಜಿ ಪ್ರಧಾನಿ ಹೆಚ್​.ಡಿ. ದೇವೇಗೌಡರ ಮನೆಗೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ !

ಮಾಜಿ ಪ್ರಧಾನಿ ಹೆಚ್.​ಡಿ. ದೇವೇಗೌಡ  ಅವರ ಮನೆಗೆ ಇಂದು   ಉಪ‌ ರಾಷ್ಟ್ರಪತಿ ಜಗದೀಪ್ ಧನಕರ್  ಭೇಟಿ ನೀಡಿದರು. ಬೆಂಗಳೂರಿನ ಪದ್ಮನಾಭ ನಗರದಲ್ಲಿರುವ ಹೆಚ್.​ಡಿ. ದೇವೇಗೌಡರ ನಿವಾಸಕ್ಕೆ ಆಗಮಿಸಿದ…

Read More »
#Exclusive News

ಸಿನಿ ಪ್ರಿಯರಿಗೆ ಮತ್ತೊಂದು ಹೊಸ ಪ್ಲಾಟ್​ ಫಾರಂ ’ಓಟಿಟಿ ಪ್ಲೇಯರ್​’

ಇತ್ತೀಚಿನ ದಿನಗಳಲ್ಲಿ ಚಿತ್ರಮಂದಿರಗಳಿಗೆ ಹೋಗಿ ಸಿನಿಮಾ ನೋಡುವವರ ಸಂಖ್ಯೆ ತುಂಬಾ ಕಡಿಮೆಯಾಗಿದೆ. ಓಟಿಟಿ ಪ್ಲಾಟ್ ಫಾರಂಗಳಿಗೆ ಹೆಚ್ಚಿನ ಬೇಡಿಕೆ ಬಂದಿದೆ. ಚಿತ್ರ ಪ್ರೇಮಿಗಳ ಬೇಡಿಕೆಗನುಗುಣವಾಗಿ, ಅವರನ್ನು ರಂಜಿಸಲು…

Read More »
#Exclusive News

ಡಾನಾ ಚಂಡಮಾರುತದಿಂದ ಒಡಿಶಾ, ಬಂಗಾಳ ಪಾರು?

ಭುವನೇಶ್ವರ/ಕೋಲ್ಕತಾ: ಭಾರೀ ಆತಂಕ ಹುಟ್ಟು ಹಾಕಿದ್ದ ‘ಡಾನಾ ಚಂಡಮಾರುತ’ ಒಡಿಶಾದ ಮೇಲೆ ಅಪ್ಪಳಿಸಿದೆಯಾದರೂ, ಹೆಚ್ಚಿನ ಅನಾಹುತ ಮಾಡದೇ ಜನತೆ ನಿಟ್ಟುಸಿರು ಬಿಡುವಂತೆ ಮಾಡಿದೆ. ಪ್ರಮುಖವಾಗಿ ಶೂನ್ಯ ಸಾವು’…

Read More »
#Exclusive News

ರಾಜ್ಯಕ್ಕೆ ಪ್ರತ್ಯೇಕ ಧ್ವಜ: ಅರ್ಜಿ ವಜಾ

ಬೆಂಗಳೂರು: ಕರ್ನಾಟಕವು ಪ್ರತ್ಯೇಕ ಧ್ವಜ ಹೊಂದಲು ರಾಜ್ಯ ಸರ್ಕಾರದ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಕುರಿತು ಬೆಳಗಾವಿಯ ಸಾಮಾಜಿಕ…

Read More »
#Exclusive News

ರಾಜಕಾಲುವೆ ಒತ್ತುವರಿಯಾಗಿರುವ ಕಟ್ಟಡವನ್ನು ಕೂಡಲೇ ತೆರವುಗೊಳಿಸಲು ಮುಖ್ಯ ಆಯುಕ್ತರು ಸೂಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಮಳೆ ನೀರುಗಾಲುವೆಗಳ ಹಾಗೂ ಕೆರೆಗಳ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು…

Read More »
#Exclusive News

ಯೋಗಿ ಸ್ಪರ್ಧೆಗೆ ಕಾಂಗ್ರೆಸ್‌ನಲ್ಲಿ ಅಸಮಾಧಾನ ಇಲ್ಲ: ಡಿಕೆಶಿ

ಬೆಂಗಳೂರು:ಚನ್ನಪಟ್ಟಣದಲ್ಲಿ ಪಕ್ಷದಿಂದ ಕಣಕ್ಕಿಳಿಸಿರುವ ಅಭ್ಯರ್ಥಿ ಬಗ್ಗೆ ಕಾರ್ಯಕರ್ತರು ಹಾಗೂ ಮುಖಂಡರಿಗೆ ಅಸಮಾಧಾನವಿದೆ ಎಂಬುದೆಲ್ಲ ಸುಳ್ಳು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ತಿಳಿಸಿದರು.ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾ‌ರ್,…

Read More »
#Exclusive News

ನೀರು ನುಗ್ಗಿದ ಮನೆ ಮಾಲೀಕರಿಗೆ ₹10,000 : ಡಿಸಿಎಂ ಡಿ.ಕೆ.ಶಿವಕುಮಾರ್​

ಬೆಂಗಳೂರು:ಮಳೆ ನೀರು ಮನೆಗೆ ನುಗ್ಗಿ ತೊಂದರೆ ಉಂಟಾಗಿರುವವರಿಗೆ ತಲಾ 10 ಸಾವಿರ ಪರಿಹಾರ ನೀಡುವುದಾಗಿ ಘೋಷಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ರಾಜಕಾಲುವೆ ಒತ್ತುವರಿಯನ್ನು ನಿರ್ದಾಕ್ಷಿಣ್ಯ ತೆರವುಗೊಳಿಸುವಂತೆ…

Read More »
#Exclusive News

ಸಹೋದರಿ ಶರ್ಮಿಳಾ ವಿರುದ್ಧವೇ ಆಸ್ತಿ ಕಬಳಿಕೆ ಕೇಸು ದಾಖಲಿಸಿದ ಜಗನ್‌!

ಹೈದರಾಬಾದ್‌: ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್, ತಮ್ಮ ಸೋದರಿ, ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ವಿರುದ್ದ ಆಸ್ತಿ ಕಬಳಿಕೆ ಕೇಸ್‌ ದಾಖಲಿಸಿದ್ದಾರೆ. ತಮ್ಮ ಹಾಗೂ ತಮ್ಮ…

Read More »
#Exclusive News

5 ವರ್ಷಗಳ ಬಳಿಕ ರಷ್ಯಾದಲ್ಲಿ ಮೋದಿ-ಜಿನ್‌ಪಿಂಗ್ ನಡುವೆ ದ್ವಿಪಕ್ಷೀಯ ಮಾತುಕತೆ !

ಕಝಾನ್: ರಷ್ಯಾದ ಕಝಾನ್‌ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಶೃಂಗಸಭೆಯ ಸಂದರ್ಭದಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಚೀನಾ ಅಧ್ಯಕ್ಷ ಕ್ಸಿ ಜಿನ್‌ ಪಿಂಗ್ ನಡುವೆ ಮಹತ್ವದ ದ್ವಿಪಕ್ಷೀಯ…

Read More »
#Exclusive News

ರಷ್ಯಾದಲ್ಲಿ ನರೇಂದ್ರ ಮೋದಿ ಶಾಂತಿ ಮಂತ್ರ !

ಕಝಾನ್ (ರಷ್ಯಾ): ‘ರಷ್ಯಾ ಮತ್ತು ಉಕ್ರೇನ್ ನಡುವಿನ ವೈಷಮ್ಯವನ್ನು ಶಾಂತಿಯುತವಾಗಿ ಬಗೆಹರಿಸಿಕೊಳ್ಳಬೇಕು’ ಎಂబ ತಮ್ಮ ನಿಲುವನ್ನು  ಮತ್ತೊಮ್ಮೆ ಪುನರುಚ್ಚಾರ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ‘ಉಕ್ರೇನ್ ಬಿಕ್ಕಟ್ಟು…

Read More »
#Exclusive News

ಕಾವೇರಿ ನದಿಯಲ್ಲಿ ಕಿಚ್ಚ ಸುದೀಪ್​ ತಾಯಿ ಅಸ್ಥಿ ವಿಸರ್ಜನೆ!

ಶ್ರೀರಂಗಪಟ್ಟಣ: ಕಳೆದ ಭಾನುವಾರ ಸುದೀಪ್​ ಅವರ ತಾಯಿ ಸರೋಜಮ್ಮನವರು ವಿಧಿವಶರಾಗಿದ್ದು, ನಿನ್ನೆ ಮಂಗಳವಾರ ಕಾವೇರಿ ನದಿಯಲ್ಲಿ ಕಿಚ್ಚ ಸುದೀಪ್​  ಅಸ್ಥಿ ವಿಸರ್ಜನೆ ಮಾಡಿದ್ದಾರೆ.  ಗಂಜಾಂನ ಗೋಸಾಯಿಘಾಟ್ ಬಳಿಯ…

Read More »
#Exclusive News

ದರ್ಶನ್‌ಗೆ ತಿವ್ರ ಬೆನ್ನು ನೋವು; ಜೈಲಿಂದ ಆಸ್ಪತ್ರೆಗೆ ಕರೆದೊಯ್ದು ಸ್ಕ್ಯಾನಿಂಗ್!

 ಬಳ್ಳಾರಿ:ಕೊಲೆ ಪ್ರಕರಣದಲ್ಲಿ ಬಳ್ಳಾರಿ ಕಾರಾಗೃಹದಲ್ಲಿ ಬಂಧಿಯಾಗಿರುವ ನಟ ದರ್ಶನ್ ಅವರು ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ನಗರದ ಬಳ್ಳಾರಿ ಮೆಡಿಕಲ್ ಕಾಲೇಜು (ಬಿಮ್ಸ್)ಗೆ ಮಂಗಳವಾರ ರಾತ್ರಿ…

Read More »
#Exclusive News

ಮಳೆಗೆ ಸಂಬಂಧಿಸಿದ ದೂರುಗಳಿದ್ದರೆ ಬೆಂಗಳೂರು ನಿವಾಸಿಗಳು ಕೂಡಲೆ ಈ ನಂಬರ್​ಗೆ ಕರೆ ಮಾಡಿ ’1533’

ನಗರದಲ್ಲಿ ಪ್ರಸ್ತುತ ಹವಾಮಾನ ಬದಲಾವಣೆಯಿಂದಾಗಿ ಮೂರು-ನಾಲ್ಕು ದಿನಗಳಿಂದ ಹಲವಾರು ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದೆ. ಪ್ರವಾಹ ಪೀಡಿತ ಪ್ರದೇಶಗಳನ್ನು ಮೇಲ್ವಿಚಾರಣೆ ಮಾಡಲು, ನಿರ್ವಹಿಸಲು ಮತ್ತು ಯಾವುದೇ ತುರ್ತು…

Read More »
#Exclusive News

ಈ ವರ್ಷದ ಅಂತ್ಯದಲ್ಲಿ ಮುಂಬೈ ಮೇಲೆ ದಾಳಿ ಮಾಡಿದ ಆರೋಪಿ ತಹವ್ವುರ್​ ರಾಣಾ ಅಮೆರಿಕದಿಂದ ಭಾರತಕ್ಕೆ ಹಸ್ತಾಂತರ ಸಾಧ್ಯತೆ!

26/11 ಮುಂಬೈ ದಾಳಿ ಆರೋಪಿ ತಹವ್ವುರ್ ರಾಣಾನನ್ನು ಈ ವರ್ಷದ ಅಂತ್ಯಕ್ಕೆ ಭಾರತಕ್ಕೆ ಹಸ್ತಾಂತರಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕೆನಡಾ-ಪಾಕಿಸ್ತಾನಿ ಪ್ರಜೆ ತಹವ್ವುರ್ ರಾಣಾನನ್ನು ಅಮೆರಿಕ ಹಸ್ತಾಂತರಿಸಬಹುದು.…

Read More »
#Exclusive News

ಪ್ರಜ್ವಲ್‌ ಜಾಮೀನೂ ಅರ್ಜಿ ತಿರಸ್ಕಾರ ಮಾಡಿದ ಹೈಕೋರ್ಟ್​!

ರೇಪ್‌ ಕೇಸು: ಪ್ರಜ್ವಲ್ ಅರ್ಜಿ ಹೈಕೋರ್ಟಲ್ಲಿ ವಜಾ • ಕನ್ನಡಪ್ರಭ ವಾರ್ತೆ ಬೆಂಗಳೂರು: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ …

Read More »
#Exclusive News

ವಯನಾಡು ಲೋಕಸಭಾ ಚುನಾವಣೆಗೆ ನಾಳೆ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ!

 ನವದೆಹಲಿ: ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿ ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ನೇತೃತ್ವದ ಯುನೈಟೆಡ್‌ಡೆಮಾಕ್ರಟಿಕ್‌ ಫ್ರಂಟ್  ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಅ.23ರ ಬುಧವಾರ ನಾಮಪತ್ರ …

Read More »
#Exclusive News

ನೌಕರಿ ಕೊಡಿಸುವುದಾಗಿ 47 ಲಕ್ಷ ರೂ. ದೋಚಿದ ಕಾನ್‌ಸ್ಟೆಬಲ್‌!

 ಬೆಂಗಳೂರು:ಸರಕಾರದ ಯಾವುದಾದರೂ ಇಲಾಖೆಯಲ್ಲಿ ದ್ವಿತೀಯ ದರ್ಜೆ ಮತ್ತು ಪ್ರಥಮ ದರ್ಜೆ ಸಹಾಯಕ ಹುದ್ದೆ ಕೊಡಿಸುವುದಾಗಿ ನಂಬಿಸಿ 47 ಲಕ್ಷ ರೂ. ನಗದು ಹಾಗೂ 857 ಗ್ರಾಂ ಚಿನ್ನಾಭರಣ…

Read More »
#Exclusive News

ಇರಾನ್​ ಮೇಲಿನ ದಾಳಿಗೆ ಸಿದ್ದವಾಗಿದ್ದ ಇಸ್ರೇಲ್​ : ಅಮೇರಿಕಾ ಮಾಹಿತಿ

ವಾಷಿಂಗ್ಟನ್: ಇರಾನ್ ರಾಕೆಟ್ ದಾಳಿ ನಡೆಸಿದ್ದಕ್ಕೆ ಪ್ರತಿಯಾಗಿ ತೀವ್ರ ದಾಳಿ ನಡೆಸಲು ಇಸ್ರೇಲ್ ಸಿದ್ಧತೆ ನಡೆಸಿತ್ತು ಎಂಬುದು ಅಮೆರಿಕದಲ್ಲಿ ಸೋರಿಕೆಯಾಗಿ ರುವ ಪತ್ರವೊಂದರಿಂದ ದೃಢಪಟ್ಟಿದೆ. ಇದೊಂದು ರಹಸ್ಯ…

Read More »
#Exclusive News

ಮಹಾರಾಷ್ಟ್ರ ಎಲೆಕ್ಷನ್​,288 ಕ್ಷೇತ್ರಗಳಲ್ಲಿ 99 ಅಭ್ಯರ್ಥಿಗಳ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ!

ಮುಂಬೈ: ನವೆಂಬರ್ 20 ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ 99 ಕ್ಷೇತ್ರಗಳಿಗೆ ಬಿಜೆಪಿ…

Read More »
#Exclusive News

ಕಾಂಗ್ರೇಸ್​ ನಾಯಕರ ಸಂಪರ್ಕದಲ್ಲಿದ್ದಾರಾ ಸಿ.ಪಿ.ಯೋಗೇಶ್ವರ್?

ಬೆಂಗಳೂರು: ಯೋಗೇಶ್ವರ್ ಕಾಂಗ್ರೆಸ್ ನಾಯಕರ ಸಂಪರ್ಕದಲ್ಲಿದ್ದಾರೆ, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಜೆಡಿಎಸ್-ಬಿಜೆಪಿ ಮೈತ್ರಿಗೆ ಹುಳಿ ಹಿಂಡಲು ಕೆಲ ಬಿಜೆಪಿಗರು ಕಾಂಗ್ರೆಸ್ ಜೊತೆ ಶಾಮೀಲಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ…

Read More »
#Exclusive News

ಆರಕ್ಷಕರ ಹಿತ ರಕ್ಷಿಸಲು ನಮ್ಮ ಸರ್ಕಾರ ಬದ್ಧ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪೊಲೀಸರು (Police) ಮುಕ್ತವಾಗಿ, ಸ್ವತಂತ್ರವಾಗಿ ಕೆಲಸ ಮಾಡಲು ನಮ್ಮ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ತಿಳಿಸಿದರು. ಪೊಲೀಸ್ ಸಂಸ್ಮರಣಾ ದಿನದಂದು ಹುತಾತ್ಮ…

Read More »
#Exclusive News

ಭರತ್​ಗೆ ಟಿಕೇಟ್​ ಕೊಟ್ಟಿದ್ದು ಜೆ.ಪಿ.ನಡ್ಡಾ : ಬಸವರಾಜ ಬೊಮ್ಮಾಯಿ

ಬೆಂಗಳೂರು: ಪಕ್ಷದ  ಪ್ರಸ್ತುತ ರಾಜಕೀಯ ಹಿತದೃಷ್ಟಿ ಹಾಗೂ ಕ್ಷೇತ್ರದ ದೃಷ್ಟಿಯಿಂದ ಪುತ್ರ ಭರತ್‌ಗೆ ಟಿಕೆಟ್ ನೀಡುವ ನಿರ್ಧಾರ ಕೈಗೊಂಡಿರುವುದಾಗಿ ಹೈಕಮಾಂಡ್ ನಾಯಕರು ತಿಳಿಸಿ ದ್ದಾರೆ. ಪಕ್ಷದ ನಿರ್ಧಾರಕ್ಕೆ…

Read More »
#Exclusive News

ಮಿನಿ ಸಮರ ಗೆಲ್ಲಲು ಕೈ ಮಾಸ್ಟರ್​ ಪ್ಲಾನ್​… ಇಲ್ಲಿದೆ ಸಂಪೂರ್ಣ ಮಾಹಿತಿ

 ಬೆಂಗಳೂರು : ಉಪಚುನಾವಣೆಯಲ್ಲಿ ಮೂರೂ ಕ್ಷೇತ್ರಗಳನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬ ಸಚಿವರು ಒಂದೊಂದು ಹೋಬಳಿ ಜವಾಬ್ದಾರಿ ವಹಿಸಿಕೊಂಡು ಸಂಪೂರ್ಣ ಶ್ರಮ ಹಾಕಿ ಅಭ್ಯರ್ಥಿ ಗಳನ್ನು ಗೆಲ್ಲಿಸಬೇಕು ಎಂದು…

Read More »
#Exclusive News

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕೊಳೆತ ತರಕಾರಿಗಳಿಂದಲೇ ಆಹಾರ ವಿತರಣೆ!

ಚಳ್ಳಕೆರೆ : ಹುಳ ಬಿದ್ದ ಎಲೆಕೋಸು ,ಕೊಳೆತ ಕ್ಯಾರೇಟ್, ಕಪ್ಪಾದ ಈರುಳ್ಳಿ ವಿದ್ಯಾರ್ಥಿ ನಿಲಯದ ಮಕ್ಕಳಿಗೆ ಕೊಳೆತ ತರಕಾರಿಗಳಿಂದ ಮಾಡಿದ ಊಟ,ತಿಂಡಿ. ಇಂತಹ ದೃಶ್ಯ ಕಂಡು ಬಂದಿದ್ದು…

Read More »
#Exclusive News

ಜೆಡಿಎಸ್​ನಿಂದಲೇ ಸ್ಪರ್ಧಿಸುವಂತೆ ಯೋಗೇಶ್ವರ್​ಗೆ ಹೆಚ್​​ಡಿಕೆ ಆಫರ್!

ಬೆಂಗಳೂರು:ಎನ್​ಡಿಎ ಮೈತ್ರಿಕೂಟದಲ್ಲಿ ಚನ್ನಪಟ್ಟಣ ಟಿಕೆಟ್ ಕಗ್ಗಂಟು ದಿನದಿಂದ ದಿನಕ್ಕೆ ಬಿಗಿಯಾಗುತ್ತಿದೆ. ನಿನ್ನೆಯೂ ಮೈತ್ರಿ ಸಭೆ ಮಾಡಿದ್ದು, ಯಾವುದೇ ಫೈನಲ್ ಆಗಿಲ್ಲ. ಹೀಗಾಗಿ ಜೆಡಿಎಸ್ ಚಿಹ್ನೆಯಿಂದ ಯೋಗೇಶ್ವರ್ ಕಣಕ್ಕಿಳಿಸಲು…

Read More »
#Exclusive News

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಾಂಬ್​ ಬೆದರಿಕೆ!

ಬೆಳಗಾವಿ:ಶಾಲೆ, ಹೋಟೆಲ್​ ಹಾಗೂ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾವಳಿ ಹೆಚ್ಚಾಗಿದೆ. ಅದರಲ್ಲೂ ನಿನ್ನೆ ಒಂದೇ ದಿನ ವಿವಿಧ ವಿಮಾನ ಸಂಸ್ಥೆಗೆ ಸೇರಿದ ವಿಮಾನಗಳಿಗೆ ಬಾಂಬ್ ಬೆದರಿಕೆ ಹಾಕಲಾಗಿದ್ದು,…

Read More »
#Exclusive News

ನಟ ಮಯೂರ್ ಪಟೇಲ್ ವಿರುದ್ದ ಕೇಸ್​ ದಾಖಲು

 ಬೆಂಗಳೂರು: ನ್ಯಾಯಾಲಯದ ಆದೇಶ ಉಲ್ಲಂಘಿಸಿ ವಿವಾದಿತ ಜಮೀನಿಗೆ ಅತಿಕ್ರಮ ಪ್ರವೇಶ ಮಾಡಿ ಕಾಂಪೌಂಡ್‌ ಉರುಳಿಸಿ ಅಕ್ರಮವಾಗಿ ಶೆಡ್ ನಿರ್ಮಿಸಿದ ಆರೋಪದಡಿ ನಟ ಮಯೂರ್ ಪಟೇಲ್ ಸೇರಿ ಇತರರ…

Read More »
#Exclusive News

ಕನ್ನಡ ಭಾಷೆ ಅರಿವು, ಅಭಿಮಾನವುಳ್ಳ ಅಧಿಕಾರಿಗಳನ್ನು ನೇಮಿಸಿ : ಡಾ.ಪುರುಷೋತ್ತಮ ಬಿಳಿಮಲೆ

 ಬೆಂಗಳೂರು: ಬಿಬಿಎಂಪಿ ಸಾರ್ವಜನಿಕ ಸೇವಾ ವಿಭಾಗಗಳಿಗೆ ಕನ್ನಡ ಭಾಷೆ ಅರಿವು, ಅಭಿಮಾನವುಳ್ಳ ಅಧಿಕಾರಿಗಳನ್ನು ನೇಮಿಸಬೇಕೆಂದು ಪಾಲಿಕೆ ಮುಖ್ಯ ಆಯುಕ್ತರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸೂಚನೆ ನೀಡಿದೆ. ಶನಿವಾರ…

Read More »
#Exclusive News

ಬೊಮ್ಮಾಯಿ ಕುಟುಂಬದ ಮೂರನೇ ಕುಡಿ ರಾಜಕೀಯಕ್ಕೆ ಎಂಟ್ರಿ!

 ಹಾವೇರಿ: ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಬಸವರಾಜ  ಬೊಮ್ಮಾಯಿ ಅವರ ಪುತ್ರ ಭರತ್​ ಬೊಮ್ಮಾಯಿ ಅಖಾಡಕ್ಕೆ ಇಳಿಯಲಿದ್ದಾರೆ. ಎಂಜಿನಿಯರಿಂಗ್, ಎಂಬಿಎ ಪದವೀಧರರಾಗಿದ್ದು, ಉದ್ಯಮ ಕ್ಷೇತ್ರದಿಂದ ಸಕ್ರಿಯ…

Read More »
#Exclusive News

KSRTC ಚಾಲಕನ ಪುತ್ರನಿಗೆ ಸಂಡೂರು ಬಿಜೆಪಿ ಟಿಕೆಟ್!

 ಬಳ್ಳಾರಿ: ಸಂಡೂರು ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಬಂಗಾರು ಹನುಮಂತು ಮೂಲತಃ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿಯವರು. ಬಿಎ,ಬಿಇಡ್​ ಪದವೀಧರ. ಇವರ ತಂದೆ ಸೋಮಣ್ಣ ಅವರು ಕೆಎಸ್‌ಆರ್‌ಟಿಸಿ ಚಾಲಕರಾಗಿದ್ದರು. ಕೂಡ್ಲಿಗಿಯಲ್ಲಿ…

Read More »
#Exclusive News

ನಟ ಕಿಚ್ಚ ಸುದೀಪ್​ ತಾಯಿ ಸರೋಜಾ ನಿಧನ!

ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ಮುಂಜಾನೆ ನಿಧಾನರಾಗಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು…

Read More »
#Exclusive News

ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.​​ಎಮ್​. ಕೃಷ್ಣ ಆಸ್ಪತ್ರೆಗೆ ದಾಖಲು

ಬೆಂಗಳೂರು, ಅಕ್ಟೋಬರ್​ 19: ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್.​​ಎಮ್​. ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು  ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ …

Read More »
#Exclusive News

ಡಿ.9-20ರವರೆಗೆ ಚಳಿಗಾಲದ ಅಧಿವೇಶನ : ಯು.ಟಿ.ಖಾದರ್​​ ಹಾಗೂ ಬಸವರಾಜ ಹೊರಟ್ಟಿ

ಬೆಳಗಾವಿ: ರಾಜ್ಯ ವಿಧಾನಸಭೆಯ ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 9 ರಿಂದ 20 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ…

Read More »
Back to top button