freedom tv

#Exclusive News

ತಮ್ಮ ಗೋಪಾಲ ಜೋಶಿ ಮೇಲಿನ ಎಫ್​ಐಆರ್​ ಬಗ್ಗೆ ಪ್ರಹ್ಲಾದ್​ ಜೋಶಿ ಸ್ಫೋಟಕ ಹೇಳಿಕೆ!

 ನವದೆಹಲಿ ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ದಾಖಲಾಗಿರುವ…

Read More »
#Exclusive News

ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದ್ರೆ ಹೋರಾಟ ಖಚಿತ!

  ಗದಗ:ಜಿಲ್ಲೆಯ ಜನರ ಜೀವನಾಡಿ, ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದೇ ಕಪ್ಪತ್ತಗುಡ್ಡ ಹೆಸರುವಾಸಿಯಾಗಿದೆ. ಬಯಲುಸಿಮೆಯ ನಾಡಿನ ಜೀವಾಳ ಕಪ್ಪತ್ತಗುಡ್ಡವಾಗಿದ್ದು, ಅದು ಕೇವಲ ಸಸ್ಯಕಾಶಿ ಅಷ್ಟೆ ಅಲ್ಲ. ಈ…

Read More »
#Exclusive News

ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್ ಅರಸ್ ನಿಧನ!

ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್ ಅರಸ್ (42) ಅನಾರೋಗ್ಯದಿಂದ ಶುಕ್ರವಾರ ಮುಂಜಾನೆ ನಿಧನ ಹೊಂದಿದ್ದಾರೆ. ಸಹೋದರ ದೀಪಕ್ ಅರಸ್ ನಿಧನದ ಬಗ್ಗೆ ಅಮೂಲ್ಯ ಸಾಮಾಜಿಕ ಜಾಲತಾಣ…

Read More »
#Exclusive News

ಮುಡಾ ಕಚೇರಿ ಮೇಲೆ ಇಡಿ ದಾಳಿ!

ಮೈಸೂರು:ಮುಡಾ ಕಚೇರಿ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿವೇಶನ ಹಂಚಿಕೆ ವಿಚಾರವಾಗಿ ಮುಡಾದಲ್ಲಿ ಹಗರಣ ನಡೆದಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲೇ…

Read More »
#Exclusive News

ನಟ ದರ್ಶನ್​ಗೆ ಮತ್ತೊಂದು ಸಂಕಷ್ಟ ಎದುರಾಯ್ತಾ!

ಸದ್ಯ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ  ಜೈಲಿನಲ್ಲಿರುವ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ದರ್ಶನ್ ವಿರುದ್ಧ ಹಳೆಯ ಪ್ರಕರಣವೊಂದಕ್ಕೆ ಮರು ಜೀವ ದೊರಕಿದೆ.…

Read More »
#Exclusive News

ತಲ್ವಾರ್ ಹಿಡಿದು ಹುಟ್ಟುಹಬ್ಬ ಆಚರಿಸಿಕೊಂಡ ಭೂಪ.!!

ಗುಬ್ಬಿ: ತಲ್ವಾರ್  ಹಿಡಿದು ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡ ಭೂಪನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆ ತಾಲ್ಲೂಕಿನಾದ್ಯಂತ ಎಲ್ಲೆಡೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.…

Read More »
#Exclusive News

ರಾಜಕೀಯ ಪಂಡಿತರ ಲೆಕ್ಕಾಚಾರ ಉಲ್ಟಾ ಮಾಡಿದ ಹರಿಯಾಣದ ಜನರಿಗೆ ಜೈ ಎಂದ ಅಮಿತ್ ಶಾ…

ನವದೆಹಲಿ: ಹರಿಯಾಣದ ಮುಖ್ಯಮಂತ್ರಿಯಾಗಿ ಚುನಾಯಿತರಾದ ನಯಾಬ್ ಸಿಂಗ್ ಸೈನಿ ಅವರು ಇಂದು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಹರಿಯಾಣದ ಪಂಚಕುಲದಲ್ಲಿ ನಡೆದ ಶಾಸಕಾಂಗ ಪಕ್ಷದ…

Read More »
#Exclusive News

ಜೈಲಿನಲ್ಲಿ ಇನ್ಸುಲಿನ್ ಕೊಡದಿದ್ದರೆ ನಾನು ಸಾಯುತ್ತಿದ್ದೆ:ಅರವಿಂದ್ ಕೇಜ್ರಿವಾಲ್

ಜೈಲಿನಲ್ಲಿ ಇನ್ಸುಲಿನ್ ಕೊಡದಿದ್ದರೆ ನಾನು ಸಾಯುತ್ತಿದ್ದೆ ಎಂದು ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ಮದ್ಯನೀತಿ ಹಗರಣದಲ್ಲಿ ಜೈಲಿಗೆ ಹೋಗಿ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಅವರು,…

Read More »
#Exclusive News

ಬೆಂಗಳೂರಿನ 110 ಹಳ್ಳಿಗಳಿಗೆ ಕಾವೇರಿ ನೀರು:ಇಂದು ಚಾಲನೆ

ಬೆಂಗಳೂರು: ಭಾರತದ ಆರ್ಥಿಕತೆಗೆ ಅತಿದೊಡ್ಡ ಬಹುಮಾನ  ಕೊಡುತ್ತಿರುವ ಬೆಂಗಳೂರು ಜಾಗತಿಕ ನಗರ. ಬಂಡವಾಳ ಹೂಡಿಕೆಗೆ ಪ್ರಶಸ್ತ ತಾಣ ಎಂದು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಉದ್ಯಾನ ನಗರಿ.…

Read More »
#Exclusive News

ನಿರಂತರವಾಗಿ ಮಳೆಯಾಗತ್ತಿದ್ದು, ಎಲ್ಲಾ ಅಧಿಕಾರಿಗಳು ಸನ್ನದ್ಧರಾಗಿ ಕಾರ್ಯನಿರ್ವಹಿಸಲು ತುಷಾರ್ ಗಿರಿ ನಾಥ್ ಸೂಚನೆ!

ನಗರದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಅಧಿಕಾರಿಗಳು ಸನ್ನದ್ಧರಾಗಿ ಕಾರ್ಯನಿರ್ವಹಿಸಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.…

Read More »
ಜಿಲ್ಲೆ

ಹಿರಿಯ ಪತ್ರಕರ್ತ, ಬೆಂಗಳೂರು ಪ್ರೆಸ್ ಕ್ಲಬ್ ಖಜಾಂಚಿ ಗಣೇಶ್ ವಿಧಿವಶ

ಕನ್ನಡ ಪತ್ರಿಕೋದ್ಯಮದಲ್ಲಿ ಕ್ರೈಂ ಗಣೇಶ್‌ ಎಂದೇ ಗುರುತಿಸಿಕೊಂಡಿದ್ದ ಹಿರಿಯ ಪತ್ರಕರ್ತ ಗಣೇಶ್‌ ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ್ದಾರೆ. ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಅನಾರೋಗ್ಯದಿಂದಾಗಿ…

Read More »
#Exclusive News

ಡೇವಿಸ್​ ಕಪ್ ಬಳಿಕ ಟೆನ್ನಿಸ್​ಗೆ ನಿವೃತ್ತಿ:ರಾಫೆಲ್​​ ನಡಾಲ್​​​​

ಸಾರ್ವಕಾಲಿಕ ಶ್ರೇಷ್ಠ ಟೆನ್ನಿಸ್ ಆಟಗಾರರಲ್ಲಿ ಒಬ್ಬರಾದ ರಾಫೆಲ್ ನಡಾಲ್ ಕ್ರೀಡೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಭಾವನಾತ್ಮಕ ವೀಡಿಯೊದಲ್ಲಿ, 22 ಬಾರಿ ಗ್ರ್ಯಾಂಡ್ ಸ್ಲ್ಯಾಮ್ ಚಾಂಪಿಯನ್ ಅವರು ಸಾರ್ವಕಾಲಿಕ ಅತ್ಯಂತ…

Read More »
#Exclusive News

2024 ರಲ್ಲಿ ರಸಾಯನಶಾಸ್ತ್ರಕ್ಕೆ 3 ನೊಬೆಲ್ ಪ್ರಶಸ್ತಿ : ಡೇವಿಡ್ ಬೇಕರ್, ಡೆಮಿಸ್ ಹಸ್ಸಾಬಿಸ್, ಜಾನ್ ಎಮ್. ಜಂಪರ್

ಡೇವಿಡ್ ಬೇಕರ್ , ಡೆಮಿಸ್ ಹಸ್ಸಾಬಿಸ್ ಮತ್ತು ಜಾನ್ ಎಂ. ಜಂಪರ್ ಅವರಿಗೆ 2024ರ ರಸಾಯನಶಾಸ್ತ್ರದಲ್ಲಿ ನೊಬೆಲ್ ಪ್ರಶಸ್ತಿ ಲಭಿಸಿದೆ. ಡೇವಿಡ್ ಬೇಕರ್ ಅವರಿಗೆ ಕಂಪ್ಯೂಟೇಶನಲ್ ಪ್ರೊಟೀನ್…

Read More »
#Exclusive News

ಹಿಂದೂ ಹೆಸರಲ್ಲಿ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿದ 14 ಜನ ಪಾಕಿಸ್ತಾನಿಗಳು!

ಆನೇಕಲ್: ಇತ್ತೀಚಿಗಷ್ಟೇ ಜಿಗಣಿ ಠಾಣೆ ಪೊಲೀಸರು ಪಾಕ್ ಮೂಲದ ದಂಪತಿಯನ್ನು ಬಂಧಿಸಿದ್ದ ಬೆನ್ನಲ್ಲೇ ರಾಜ್ಯದ ಹಲವೆಡೆ ಹಿಂದೂ ಹೆಸರಲ್ಲಿ ಬೀಡುಬಿಟ್ಟಿರುವ ಪಾಕಿಸ್ಥಾನೀಯರ ವಿರುದ್ಧ ಕಾರ್ಯಾಚರಣೆ ಮುಂದುವರಿಸಿ ಮತ್ತೆ…

Read More »
#Exclusive News

ದ್ವಿತೀಯ ಪಿಯುಸಿಯ ಪ್ರಾಯೋಗಿಕ ಪರೀಕ್ಷೆಗಳಿಗೆ ಬೇರೆ ಕಾಲೇಜು:ನಿರ್ಧಾರಕ್ಕೆ ತಡೆ

ದ್ವಿತೀಯ ಪಿಯುಸಿಯ ಪ್ರಾಯೋಗಿಕ ಪರೀಕ್ಷೆಗಳಿಗೆ ಪ್ರಸಕ್ತ ಸಾಲಿನಿಂದ ವಿದ್ಯಾರ್ಥಿಗಳು ಬೇರೆ ಕಾಲೇಜುಗಳಿಗೆ ತೆರಳಬೇಕೆಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿರುವುದನ್ನು ತಡೆ…

Read More »
#Exclusive News

ರತನ್​ ಟಾಟಾರವರ ಅಂತಿಮ ದರ್ಶನ ವ್ಯವಸ್ಥೆ.. ಅಂತ್ಯಕ್ರಿಯೆ ನಡೆಸೋದ್ಯಾರು? ಎಲ್ಲಿ ನಡೆಯುತ್ತೆ? ಹೇಗೆ ನಡೆಯುತ್ತೆ?ಇಲ್ಲಿದೆ ಮಾಹಿತಿ

ಕೈಗಾರಿಕೋದ್ಯಮಿ ರತನ್​ ಟಾಟಾ ನಿಧನರಾಗಿದ್ದಾರೆ. 86ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಗೆ ತುತ್ತಾಗಿ ಉಸಿರು ನಿಲ್ಲಿಸಿದ್ದಾರೆ. ಸೋಮವಾರದಂದು ಮುಂಬೈನ ಬ್ರೀಚ್​ ಕ್ಯಾಂಡಿ ಆಸ್ಪತ್ರೆಗೆ ದಾಖಲಾದ ಅವರು ಬುಧವಾರ ರಾತ್ರಿಯಂದು…

Read More »
#Exclusive News

ಟಾಟಾ ಗ್ರೂಪ್‌ನ ಮಾಜಿ ಅಧ್ಯಕ್ಷರಾದ ರತನ್ ಟಾಟಾ ನಿಧನ!

ಟಾಟಾ ಗ್ರೂಪ್‌ನ ಮಾಜಿ ಅಧ್ಯಕ್ಷರಾದ ರತನ್ ಟಾಟಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಬುಧವಾರ ರಾತ್ರಿ 11:30 ಕ್ಕೆ ದಕ್ಷಿಣ ಮುಂಬೈನ ಬ್ರೀಚ್…

Read More »
#Exclusive News

ಹರ್ಯಾಣ: ಅ.12ರಂದು ನಾಯಬ್ ಸಿಂಗ್ ಸೈನಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸಾಧ್ಯತೆ

ಹರ್ಯಾಣ :ವಿಧಾನಸಭಾ ಚುನಾವಣೆಯ ಫಲಿತಾಂಶ ನೆನ್ನೆ ಪ್ರಕಟವಾಗಿದ್ದು, ಬಿಜೆಪಿ ಭರ್ಜರಿ ಗೆಲುವು ದಾಖಲಿಸಿದೆ. ಬಿಜೆಪಿ ಗೆಲುವಿನ ನಂತರವೇ ಸಿಎಂ ಯಾರಾಗ್ತಾರೆ ಎಂಬುದು ಬಹುತೇಕ ನಿರ್ಧಾರವಾಗಿದೆ. ನಾಯಬ್ ಸಿಂಗ್…

Read More »
#Exclusive News

ಮಾಜಿ ಕುಸ್ತಿಪಟು ವಿನೇಶ್ ಫೋಗಟ್ ಗೆ ಚೊಚ್ಚಲ ಗೆಲುವು:ಜುಲಾನಾ ಕ್ಷೇತ್ರ

ಚಂಡೀಗಢ: ಹಲವು ಅಚ್ಚರಿ ಮತ್ತು ತಿರುವುಗಳನ್ನು ಕಂಡ ಹರಿಯಾಣ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ಒಲಿಂಪಿಕ್ ಸ್ಪರ್ಧಿ, ಮಾಜಿ ಕುಸ್ತಿಪಟು ಜುಲಾನಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನೇಶ್ ಫೋಗಟ್…

Read More »
#Exclusive News

ಕೋವಿಡ್ ಕಾಲದ ಅಕ್ರಮ: ಜಿ.ಪಿ.ರಘು ಅಮಾನತ್ತು

ಬೆಂಗಳೂರು: ಕೋವಿಡ್‌ ಕಾಲದಲ್ಲಿ ಪಿಪಿಇ ಕಿಟ್‌ ಖರೀದಿಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದಲ್ಲಿ ಆರ್ಥಿಕ ಸಲಹೆಗಾರರಾಗಿದ್ದ ಪ್ರಸ್ತುತ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಆರ್ಥಿಕ…

Read More »
#Exclusive News

ಖಾಲಿ ಇರುವ 34 ಸಾವಿರ ಹುದ್ದೆಗಳನ್ನು ಕಾಲಮಿತಿಯಲ್ಲಿ ಭರ್ತಿ ಸಿಎಂ!

ರಾಜ್ಯದಲ್ಲಿ ನೇಮಕಾತಿ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆ ತಂದು ಯುಪಿಎಸ್ಸಿ ಮಾದರಿಯಲ್ಲಿ ಏಕರೀತಿಯ ನೇಮಕಾತಿ ವ್ಯವಸ್ಥೆಯನ್ನು ಜಾರಿಗೊಳಿಸುವ ಕುರಿತು ಕ್ರಮ ಕೈಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ಜತೆಗೆ ಖಾಲಿ…

Read More »
#Exclusive News

ಒಳ ಮಿಸಲಾತಿಗೆ ಇಂದು ಬಿಜೆಪಿ ಸಭೆ!

ಬೆಂಗಳೂರು: ಇತ್ತ ಹಿಂದುಳಿದ ವರ್ಗಗಳ ಆಯೋಗದ ವರದಿ ಮಂಡನೆಗೆ ಸರಕಾರ ತಯಾರಿ ಮಾಡಿಕೊಂಡಿದ್ದರೆ ಅತ್ತ ಒಳ ಮೀಸಲಾತಿ ವಿಚಾರದಲ್ಲಿ ಸರಕಾರದ ಮೇಲೆ ಒತ್ತಡ ಹೇರಲು ವಿಪಕ್ಷ ಬಿಜೆಪಿ…

Read More »
#Exclusive News

ಹರಿಯಾಣದಲ್ಲಿ ಹಾವು ಏಣಿಯಾಟ, ಕಾಂಗ್ರೆಸ್‌ ಅನ್ನು ಹಿಂದಿಕ್ಕಿ ಮುನ್ನಡೆ ಸಾಧಿಸಿದ ಬಿಜೆಪಿ, ಹ್ಯಾಟ್ರಿಕ್‌ನತ್ತ ಚಿತ್ತ!

 ಹರಿಯಾಣ ವಿಧಾನಸಭೆಗೆ ನಡೆದಿದ್ದ ಚುನಾವಣೆ ಫಲಿತಾಂಶ ಬಾಕಿ ಇದ್ದರೂ ಬಿಜೆಪಿ ಹಾಗೂ ಕಾಂಗ್ರೆಸ್‌ ನಡುವೆ ತುರುಸಿನ ಸ್ಪರ್ಧೆ ಕಂಡು ಬಂದಿದೆ. ಕಾಂಗ್ರೆಸ್‌ ಮುನ್ನಡೆ ಸಾಧಿಸಿದ್ದರೂ ಈಗ ಬಿಜೆಪಿ…

Read More »
#Exclusive News

ಅಕ್ಟೋಬರ್ 9ವರೆಗೆ ಬೆಂಗಳೂರು ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರಿನಲ್ಲಿ 2 ದಿನಗಳ ಕಾಲ ಮಳೆಯ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಇಂದು ಮತ್ತು ನಾಳೆ ಮಳೆಯ ಮುನ್ಸೂಚನೆ ಸಿಕ್ಕಿದೆ.ದಕ್ಷಿಣ ಒಳನಾಡು, ಕರಾವಳಿ…

Read More »
#Exclusive News

ನಾಳೆ ಜಮ್ಮು ಕಾಶ್ಮೀರ, ಹರಿಯಾಣ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟ!

 ಜಮ್ಮು ಕಾಶ್ಮೀರ, ಹರಿಯಾಣದಲ್ಲಿ ನಾಳೆ (ಅಕ್ಟೋಬರ್ 8) ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಜಮ್ಮು ಕಾಶ್ಮೀರದಲ್ಲಿ ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1ರಂದು ಮೂರು ಹಂತಗಳಲ್ಲಿ…

Read More »
#Exclusive News

ಮಾಲ್ಡೀವ್ಸ್ ತೊಂದರೆಲ್ಲಿದ್ದಾಗಲೆಲ್ಲಾ ಭಾರತ ಯಾವಾಗಲೂ ಮೊದಲು ಪ್ರತಿಕ್ರಿಯಿಸುತ್ತದೆ: ನರೇಂದ್ರ ಮೋದಿ

ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರೊಂದಿಗೆ ದ್ವಿಪಕ್ಷೀಯ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ  ಅವರು ಇಂದು ಉಭಯ ದೇಶಗಳು ಭವಿಷ್ಯದಲ್ಲಿ ಹಲವಾರು ಯೋಜನೆಗಳಿಗೆ ಸಹಕರಿಸಲಿವೆ ಎಂದು…

Read More »
#Exclusive News

ಮುರುಘಾಶ್ರೀ ಬಿಡುಗಡೆಗೆ ​ಆದೇಶ

ಪೋಕ್ಸೋ  ಪ್ರಕರಣದಲ್ಲಿ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀ  ಅವರನ್ನು ಬಿಡುಗಡೆಗೆ ನ್ಯಾಯಾಲಯ ಆದೇಶ ಹೊರಡಿಸಿದೆ. ಸಾಕ್ಷ್ಯಗಳ ವಿಚಾರಣೆ ಬಹುತೇಕ ಪೂರ್ಣಗೊಂಡ ಹಿನ್ನೆಲೆಯಲ್ಲಿ ಚಿತ್ರದುರ್ಗದ ಎರಡನೇ ಅಪರ ಜಿಲ್ಲಾ…

Read More »
#Exclusive News

BJP-JDS ನ ಸುಳ್ಳು ಮತ್ತು ಕಪಟ ಷಡ್ಯಂತ್ರಕ್ಕೆ ತಕ್ಕ ಪಾಠ ಕಲಿಸಲು ಸಿದ್ದರಾಗಿ: ಸಿ.ಎಂ.ಸಿದ್ದರಾಮಯ್ಯ ಕರೆ

ಯಾವತ್ತೂ ಮನೆಯಿಂದ ಆಚೆಗೆ ಬಂದು ರಾಜಕಾರಣದ ಕಡೆ ಮುಖ ಮಾಡದ ನನ್ನ ಪತ್ನಿಯನ್ನು ಎಳೆದು ತಂದ್ರಲ್ಲಾ ಇದನ್ನು ಕ್ಷಮಿಸ್ತೀರಾ: ಜನ‌ಮಾನಸಕ್ಕೆ ಸಿಎಂ ಪ್ರಶ್ನೆ.ನಾನು ಏನು ತಪ್ಪು ಮಾಡಿದ್ದೀನಿ?…

Read More »
#Exclusive News

ಖರ್ಗೆ ಅವರ ಭೇಟಿಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

“ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಅಧ್ಯಕ್ಷರು. ನಮ್ಮ ನಾಯಕರು ಅವರನ್ನು ಭೇಟಿ ಮಾಡದೇ ಬೇರೆ ಇನ್ಯಾರನ್ನು ಭೇಟಿ ಮಾಡಬೇಕು. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ”…

Read More »
#Exclusive News

ರಾಜ್ಯದಲ್ಲಿ ಪಾಕ್ ಜನರ ಪತ್ತೆ ಕೇಂದ್ರ ಸರ್ಕಾರದ ವೈಫಲ್ಯ: ಡಾ.ಪರಂ ಕಿಡಿ

ಹುಬ್ಬಳ್ಳಿ ಪಾಕಿಸ್ತಾನಿಯರು ಬೆಂಗಳೂರಿಗೆ ಬಂದು ಪಾಸ್‌ಪೋರ್ಟ್ ಮಾಡಿಸಿಕೊಳ್ಳುತ್ತಾರೆಂದರೆ ಏನರ್ಥ? ಇದಕ್ಕೆ ಕೇಂದ್ರ ಸರ್ಕಾರದ ತನಿಖಾ ದಳಗಳ ವೈಫಲ್ಯ ಕಾರಣ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ…

Read More »
#Exclusive News

ನ್ಯೂಜಿಲೆಂಡ್ ವಿರುದ್ಧದ ಸೋಲಿಗೆ ಕಾರಣ ತಿಳಿಸಿದ ಹರ್ಮನ್‌ಪ್ರೀತ್ ಕೌರ್!

ನ್ಯೂಜಿಲೆಂಡ್ ತಂಡವು ನಮಗಿಂತ ಚೆನ್ನಾಗಿ  ಕ್ರಿಕೆಟ್ ಆಡಿದೆ ಆದ್ದರಿಂದ ನಾವು ಪರಾಭವಗೊಂಡಿದ್ದೇವೆ ಎಂದು ಭಾರತ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಅವರು ಹತಾಶೆ ವ್ಯಕ್ತಪಡಿಸಿದ್ದಾರೆ. 2024ರ ಮಹಿಳಾ…

Read More »
#Exclusive News

5 ರಾಜ್ಯಗಳಲ್ಲಿ ಎನ್‌ಐಎ ದಾಳಿ

ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಶನಿವಾರ ಜಮ್ಮು ಮತ್ತು ಕಾಶ್ಮೀರ (Jammu and Kashmir) ಮತ್ತು ಮಹಾರಾಷ್ಟ್ರ ಸೇರಿದಂತೆ ಐದು ರಾಜ್ಯಗಳಲ್ಲಿ ದಾಳಿ ನಡೆಸಿದ್ದು, ಭಯೋತ್ಪಾದನೆ ನಿಧಿ…

Read More »
#Exclusive News

ವಿ.ಡಿಸಾವರ್ಕರ್ ಮಾನನಷ್ಟ ಪ್ರಕರಣ: ಪುಣೆ ನ್ಯಾಯಾಲಯಕ್ಕೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಸಮನ್ಸ್​

ಪುಣೆ ಅಕ್ಟೋಬರ್ 05: ವಿನಾಯಕ ದಾಮೋದರ್ ಸಾವರ್ಕರ್  ಅವರ ಮೊಮ್ಮಗ ಸಲ್ಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯವು ಲೋಕಸಭೆಯ ವಿರೋಧ ಪಕ್ಷದ ನಾಯಕ…

Read More »
#Exclusive News

5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕ್ಕಿ ಆತ್ಮಹತ್ಯೆ!

ಸಾಫ್ಟ್‌ವೇರ್‌ ಇಂಜಿನಿಯರ್ ಯುವತಿಯೊಬ್ಬಳು ತಾನು ವಾಸವಾಗಿದ್ದ ಪಿಜಿಯ (PG) 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ ನಡೆದಿದೆ. ಆಂಧ್ರಪ್ರದೇಶದ ಕಡಪ ಮೂಲದ ಗೌತಮಿ…

Read More »
#Exclusive News

BDCC ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ದಿಢೀರ್ ರಾಜೀನಾಮೆ!

ಬೆಳಗಾವಿ: ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್(BDCC)ನ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಂಸದ ರಮೇಶ ಕತ್ತಿ ಇನ್ನೂ ಒಂದು ವರ್ಷಗಳ ಕಾಲ ಅಧಿಕಾರಾವಧಿ ಇರುವಾಗಲೇ ಶುಕ್ರವಾರ(ಅ4) ಬೆಳಗ್ಗೆ…

Read More »
#Exclusive News

ಅಧಿಕಾರಿಗಳಿಗೆ ಕೊಬ್ಬು ಮಾತೇ ಕೇಳುತ್ತಿಲ್ಲ:ಬಿ.ಆರ್.ಪಾಟೀಲ್​

ಕಲಬುರಗಿ: ಜಿಲ್ಲೆಯ ಅಧಿಕಾರಿಗಳು ಮಾತು ಕೇಳುತ್ತಿಲ್ಲ. ಕೊಬ್ಬು ಜಾಸ್ತಿಯಾಗಿದೆ, ಚಳಿ ಬಿಡಿಸಬೇಕಾಗಿದೆ. ಇಲ್ಲದೆ ಹೋದರೆ ನಮ್ಮ ಮಾತು ಕೇಳುವುದಿಲ್ಲ ಎಂದು ಆಳಂದ ಶಾಸಕ ಹಾಗೂ ಸಿಎಂ ಸಲಹೆಗಾರ…

Read More »
Top News

ಲಾಯರ್​ ಜಗದೀಶ್ ವಕೀಲಿಕೆ ಲೈಸೆನ್ಸ್ ರದ್ದುಗೊಳಿಸಿದ ಬಾರ್ ಕೌನ್ಸಿಲ್!

ಬಿಗ್ ಬಾಸ್ ಮನೆಯೊಳಗೆ ಹೋಗಿರುವ ವಕೀಲ ಜಗದೀಶ್ ಅವರು ಪಡೆದಿದ್ದ ಲಾಯರ್ ಲೈಸೆನ್ಸ್ ಅನ್ನು ದೆಹಲಿ ಬಾರ್ ಕೌನ್ಸಿಲ್ ರದ್ದುಗೊಳಿಸಿದೆ. ಇವರು ನಕಲಿ ಮಾರ್ಕ್ಸ್ ಕಾರ್ಡ್‌ ಕೊಟ್ಟು…

Read More »
#Exclusive News

ಸುತ್ತೂರು ಮಠಕ್ಕೆ ಸುಪ್ರೀಂ ಕೋರ್ಟ್​ ಮುಖ್ಯ ನ್ಯಾಯಮೂರ್ತಿ ಭೇಟಿ!

ಮೈಸೂರಿನ ಸುತ್ತೂರು ಮಠ ಹಾಗೂ ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಪ್ರಸಿದ್ಧ ಯಾತ್ರಾಸ್ಥಳ ಬಿಳಿಗಿರಿರಂಗನ ಬೆಟ್ಟದ ಬಿಳಿಗಿರಿ ರಂಗನಾಥ ದೇವಸ್ಥಾನಗಳಿಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು…

Read More »
#Exclusive News

ರಾಜಕೀಯ ಬೆಳವಣಿಗೆಗಳು ಹೀಗೆ ಮುಂದುವರಿದರೆ ಜನ ಕಲ್ಲಲ್ಲಿ ಹೊಡಿತಾರೆ: ಡಿಕೆ ಸುರೇಶ್

ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ. ಹೀಗೆ ಮುಂದುವರಿದರೆ ಜನ ಕಲ್ಲಲ್ಲಿ ಹೊಡೆಯುತ್ತಾರೆ ಎಂದು ಮೂರು ರಾಜಕೀಯ ಪಕ್ಷಗಳಿಗೆ ಮಾಜಿ ಸಂಸದ ಡಿಕೆ…

Read More »
#Exclusive News

50 ಕೋಟಿಗೆ ಬೆದರಿಕೆ: ಕುಮಾರಸ್ವಾಮಿ ವಿರುದ್ಧ ದೂರು

ಬೆಂಗಳೂರು (ಅ.04): ರಿಯಲ್ ಎಸ್ಟೇಟ್ ಉದ್ಯಮಿ ಕಮ್ ಜೆಡಿಎಸ್‌ ಉಪಾಧ್ಯಕ್ಷನಿಗೆ ಮುಂಬರುವ ಚನ್ನಪಟ್ಟಣ ಉಪ ಚುನಾವಣೆಗೆ 50 ಕೋಟಿ ರು. ಹಣ ನೀಡುವಂತೆ ಜೀವ ಬೆದರಿಕೆ ಹಾಕಿದ ಆರೋಪದ…

Read More »
#Exclusive News

ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಆದ್ದೂರಿ ಚಾಲನೆ

  ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ನಾಡಹಬ್ಬ ದಸರಾಕ್ಕೆ ಅದ್ದೂರಿಯಾಗಿ ಇಂದು ಗುರುವಾರ ಬೆಳಗ್ಗೆ ಚಾಲನೆ ಸಿಕ್ಕಿದೆ.ಇಂದು ಬೆಳಗ್ಗೆ 9.15 ರಿಂದ 9.40ರ ಶುಭ ವೃಶ್ಚಿಕ ಲಗ್ನದಲ್ಲಿ…

Read More »
#Exclusive News

ಉದ್ಯಮಿ ವಿಜಯ್ ಟಾಟಾ ಹೆಚ್​ಡಿ ಕುಮಾರಸ್ವಾಮಿ ವಿರುದ್ದ ದೂರು ದಾಖಲು:50 ಕೋಟಿ ರೂ.ಗೆ ಬೆದರಿಕೆ ಆರೋಪ ಕುರಿತು

ಬೆಂಗಳೂರು ; ರಿಯಲ್ ಎಸ್ಟೇಟ್ ಉದ್ಯಮಿ ವಿಜಯ್ ಟಾಟಾ ಎಂಬವರು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ  ವಿರುದ್ಧ ಹಣ ನೀಡುವಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ  ಬೆಂಗಳೂರಿನಲ್ಲಿ…

Read More »
#Exclusive News

‘ಪಶ್ಚಿಮ ಏಷ್ಯಾ ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಬಗ್ಗೆ ನಾವು ತೀವ್ರ ಕಳವಳ ಹೊಂದಿದ್ದೇವೆ:ಭಾರತ

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಬಿಕ್ಕಟ್ಟು ಉಲ್ಬಣಿಸುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ರಾಷ್ಟ್ರಗಳು ಸಂಯಮವನ್ನು ಕಾಪಾಡಿಕೊಳ್ಳಬೇಕು ಮತ್ತು ಸಂಘರ್ಷದ ಆಯಾಮವನ್ನು ಆಯ್ಕೆ ಮಾಡಿಕೊಳ್ಳಬಾರದು ಎಂದು ಭಾರತ ಕರೆ ನೀಡಿದೆ.ಹಿಜ್ಜುಲ್ಲಾ ಮುಖ್ಯಸ್ಥ…

Read More »
#Exclusive News

BMTC ಬಸ್​ನಲ್ಲಿ ಭಯಾನಕ ಅಟ್ಯಾಕ್..!

BMTC ಬಸ್ ನಲ್ಲಿ ಸೈಕೋ ಯುವಕನ ಅಟ್ಟಹಾಸ .ಬಸ್ ನಲ್ಲಿ ಆಟಾಟೋಪ ಪ್ರದರ್ಶಿಸಿದ ಪ್ರಯಾಣಿಕ.ಕ್ಷುಲ್ಲಕ ಕಾರಣಕ್ಕೆ ಕಂಡಕ್ಟರ್ ಗೆ ಚಾಕು ಹಾಕಿದ ಜಾರ್ಖಂಡ್ ಯುವಕ .ಬಿಎಂಟಿಸಿ ವೋಲ್ವೋ…

Read More »
#Exclusive News

300 ಕೋಟಿ ಸರ್ಕಾರಿ ಭೂಮಿ ಕಬಳಿಕೆ : ಡಿಸಿ ದಯಾನಂದ್,ತಹಶೀಲ್ದಾರ್​ಗಳಾದ ಶ್ರೀನಿವಾಸ್ ವಿರುದ್ಧ ದೂರು

  ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಡಳಿತದಲ್ಲಿ ಮತ್ತೊಂದು ಬೃಹತ್ ಭೂ ಅಕ್ರಮ ನಡೆದಿರುವ ಬಗ್ಗೆ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಯಾನಂದ್, ಬೆಂಗಳೂರು ದಕ್ಷಿಣ…

Read More »
#Exclusive News

ಕಲಬುರಗಿಯಲ್ಲಿ ಹೆಚ್ಚಾದ ಪೋಕ್ಸೊ ಪ್ರಕರಣಗಳು!

ಕಲಬುರಗಿ: ಕಳೆದ ಎರಡು  ವರ್ಷಗಳಿಂದ ಕಲಬುರಗಿ ಜಿಲ್ಲೆಯಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಹೆಚ್ಚಾಗಿ ಕಂಡುಬರುತ್ತಿವೆ.ಅಧಿಕೃತ ದಾಖಲೆಗಳ ಪ್ರಕಾರ, 2022-23ರ ಅವಧಿಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ…

Read More »
#Exclusive News

ಇಂದು ಪಿಎಸ್ಐ ಪರೀಕ್ಷೆ ಅಕ್ರಮ ತಡೆಗೆ ಇಎನ್​ಟಿ ವೈದ್ಯರ ನಿಯೋಜನೆ

ಬೆಂಗಳೂರು: ಬಹುನಿರೀಕ್ಷಿತ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (402) ಹುದ್ದೆಗಳ ನೇಮಕಾತಿಗೆ ಅಕ್ಟೋಬರ್ 3ರಂದು ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಲಿಖಿತ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)…

Read More »
#Exclusive News

ಧಗಧಗಿಸಿದ ಕಾರು ಒರ್ವ ಮೃತ

ಬೆಳಗಾವಿ:ಚಿಕ್ಕೋಡಿ – ಬೆಳಗಾವಿ ರಾಜ್ಯ ಹೆದ್ದಾರಿಯಲ್ಲಿ ಕಳೆದ ರಾತ್ರಿ ಧಗಧಗಿಸಿದ ಕಾರ್.ಜೈನಾಪುರ ಗ್ರಾಮದ ಹೊರವಲಯದ ಬಳಿ ನಡೆದಿರುವ ಘಟನೆ.ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಜೈನಾಪುರ ಗ್ರಾಮ. ಮಧ್ಯರಾತ್ರಿ…

Read More »
#Exclusive News

ಸ್ನೇಹಮಯಿಯ ಭದ್ರತೆ ಕುರಿತು ಗೃಹ ಸಚಿವ ಪರಮೇಶ್ವರ್ ಹಾಗೂ ಡಿಜಿಪಿಗೆ ಬಿಜೆಪಿ ಪತ್ರ ಬರೆದ ಬಿ.ವೈ.ವಿ!

ಮುಡಾ ಹಗರಣ ಬಯಲಿಗೆಳೆದಿರುವ ಮಾಹಿತಿ ಹಕ್ಕು ಕಾರ್ಯಕರ್ತ ಹಾಗೂ ಹೋರಾಟಗಾರ ಸ್ನೇಹ ಮಯಿ ಕೃಷ್ಣ ಅವರ ಜೀವಕ್ಕೆ ಅಪಾಯ ಉಂಟಾಗುವ ಸಾಧ್ಯ ತೆ ಇರುವುದರಿಂದ ಸೂಕ್ತ ಭದ್ರತೆ…

Read More »
#Exclusive News

ಕಾಶ್ಮೀರ ವಿಧಾನಸಭಾ ಚುನಾವಣೆ ಮುಕ್ತಾಯ:ಶಾಂತಿಯುತವಾಗಿ ನಡೆದ ಮತದಾನ ಪ್ರಕ್ರಿಯೆ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯ 3ನೇ ಹಂತದ ಚುನಾವಣೆ ಮಂಗಳವಾರ ಶಾಂತಿಯುತವಾಗಿ ನಡೆಯಿತು. ಕಡೆಯ ಹಂತದ ಈ ಚುನಾವಣೆಯಲ್ಲಿ ಶೇ. 68.72ರಷ್ಟುಮತದಾನವಾಗಿದೆ.ಇದರೊಂದಿಗೆ ರಾಜ್ಯ ವಿಧಾನಸಭೆಗೆ ನಿಗದಿಯಾಗಿದ್ದ…

Read More »
#Exclusive News

ನಾನು ಆತ್ಮಸಾಕ್ಷಿಯಾಗಿ ನಡೆದುಕೊಂಡಿದ್ದೇನೆ. ಹಾಗಾಗಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ!

ನಾನು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಿದ್ದೇನೆ. ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡೋದಿಲ್ಲ ಎಂದು ಸಿಎಂ ಸಿದ್ದರಾಮಯ್ಯ  ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ.ತಮ್ಮ ಪತ್ನಿ ಮುಡಾ ಸೈಟ್ ವಾಪಸ್ ನೀಡಿದ ವಿಚಾರಕ್ಕೆ…

Read More »
#Exclusive News

ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡೋದೆ ಡೌಟು!:ಬಿಜೆಪಿ  ಶಾಸಕ ಶ್ರೀವತ್ಸ

ಈ ಬಾರಿಯ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಮಾಡೋದೆ ಅನುಮಾನ. ಅಷ್ಟರಲ್ಲೇ ಅವರು ರಾಜೀನಾಮೆ ನೀಡುವ ಸಂದರ್ಭ ಬರಲಿದೆ ಎಂದು ಬಿಜೆಪಿ  ಶಾಸಕ ಶ್ರೀವತ್ಸ  ಭವಿಷ್ಯ…

Read More »
#Exclusive News

“ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಯಾವುದೇ ಸ್ಥಾನವಿಲ್ಲ”:ನರೇಂದ್ರ ಮೋದಿ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಸಂಘರ್ಷದ ಕುರಿತು ಪ್ರಧಾನಿ ನರೇಂದ್ರ ಮೋದಿ ಇಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಮಾತನಾಡಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ಬಗ್ಗೆ…

Read More »
#Exclusive News

ಕುಡಿದ ಮತ್ತಿನಲ್ಲಿ ರೋಗಿಯ ತಲೆಗೆ ಹೊಲಿಗೆ ಹಾಕಿ ಸೂಜಿಯನ್ನು ಅಲ್ಲೇ ಮರೆತ ವೈದ್ಯ!

ಉತ್ತರ ಪ್ರದೇಶ: ವೈದ್ಯರೊಬ್ಬರು ರೋಗಿಯ ತಲೆಗೆ ಹೊಲಿಗೆ ಹಾಕಿ ಅಲ್ಲಿಯೇ ಸೂಜಿ ಮರೆತುಬಿಟ್ಟಿರುವ ಘಟನೆ ಉತ್ತರಪ್ರದೇಶದ ಹಾಪುರದಲ್ಲಿ ನಡೆದಿದೆ. ಅಕ್ಕಪಕ್ಕದ ಮನೆಯವರ ನಡುವೆ ನಡೆದ ಕಲಹದಲ್ಲಿ ಸಿತಾರಾ…

Read More »
#Exclusive News

ಬಾಲಿವುಡ್ ಹೀರೋ ಗೋವಿಂದಗೆ ಬುಲೆಟ್ ತಗುಲಿ ಗಾಯ; ನಟನ ಗನ್‌ನಿಂದಲೇ ಆಚಾನಕ್ ಆಗಿ ಸಿಡಿದ ಗುಂಡು!

ಬಾಲಿವುಡ್‌ನಟ ಗೋವಿಂದಅವರು ಇಂದು ಬೆಳಗ್ಗೆ ತಮ್ಮ ಮನೆಯಲ್ಲಿ ಕಾಲಿಗೆ ಗುಂಡು ತಗುಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗ್ಗೆ 4:45 ರ ಸುಮಾರಿಗೆ ಅವರ ಪರವಾನಗಿ ಪಡೆದ ರಿವಾಲ್ವರ್‌ನಿಂದ (Revolver)…

Read More »
#Exclusive News

ಮುಡಾ ನಿವೇಶನಗಳು ನನಗೆ ತೃಣಕ್ಕೆ ಸಮ : ಪಾರ್ವತಿ ಸಿದ್ದರಾಮಯ್ಯ

ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು.ರಾಜಕೀಯವೂ ಸೇರಿದಂತೆ ಸಾರ್ವಜನಿಕ…

Read More »
#Exclusive News

ಸೂಪರ್​ ಸ್ಟಾರ್ ರಜನಿಕಾಂತ್​ಗೆ ಆರೋಗ್ಯದಲ್ಲಿ ಏರು-ಪೇರು ಆಸ್ಪತ್ರೆಗೆ ದಾಖಲು!

ಕಾಲಿವುಡ್ ನಟ ರಜನಿಕಾಂತ್ ಅವರಿಗೆ ಈಗ 73 ವರ್ಷ. ವಯಸ್ಸು ಆದಂತೆ ಅವರಿಗೆ ಅನಾರೋಗ್ಯ ಸಮಸ್ಯೆ ಕೂಡ ಹೆಚ್ಚುತ್ತಿದೆ. ಅವರಿಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ಅವರನ್ನು…

Read More »
#Exclusive News

ಕ್ರಿಕೆಟ್​ ದೇವರ ದಾಖಲೆ ಮುರಿದ `ಕಿಂಗ್’ ಕೊಹ್ಲಿ

ಬಾಂಗ್ಲಾದೇಶ ವಿರುದ್ಧ ಕಾನ್ಪುರದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟರ್‌ ವಿರಾಟ್ ಕೊಹ್ಲಿ  27,000 ಅಂತಾರಾಷ್ಟ್ರೀಯ ರನ್ ಪೂರೈಸಿದ ವೇಗದ ಬ್ಯಾಟ್ಸ್‌ಮನ್ ದಾಖಲೆ ಬರೆದಿದ್ದಾರೆ.…

Read More »
#Exclusive News

ದರ್ಶನ್ ಜಾಮೀನು ಅರ್ಜಿ ಅಕ್ಟೋಬರ್  4ಕ್ಕೆ  ಮುಂದೂಡಿದ ಕೋರ್ಟ್!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ  ಆರೋಪಿ ದರ್ಶನ್ ಜಾಮೀನು ಅರ್ಜಿ ಅಕ್ಟೋಬರ್  4ಕ್ಕೆ  ಮುಂದೂಡಿದ ಕೋರ್ಟ್. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್​ ಅವರು…

Read More »
#Exclusive News

ಪ್ಯಾನ್ -ಆಧಾರ ಜೊಡಣೆಯಿಂದ ಸಾಮನ್ಯ ವರ್ಗದವರಿಗೆ ಸಂಕಷ್ಟ!

ಮಂಡ್ಯ: ಪ್ಯಾನ್ ಕಾರ್ಡ್ ಜೊತೆಗೆ ಆಧಾರ್ ಸಂಖ್ಯೆ ಜೋಡಣೆಯನ್ನು ‘ದಂಡ ಸಹಿತ’ವಾಗಿ ಮಾಡಿದ್ದ ಬಡವರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸರ್ಕಾರದ ವಿವಿಧ ಸವಲತ್ತು ಮತ್ತು ‘ಗ್ಯಾರಂಟಿ’ ಯೋಜನೆಗಳಿಂದ…

Read More »
#Exclusive News

ಮೈಸೂರಿನ ರೇವ್ ಪಾರ್ಟಿ ಮೇಲೆ ಇಲವಾಲ ಠಾಣೆ ಪೊಲೀಸರು ಏಕಾಏಕಿ ದಾಳಿ

ಮೈಸೂರು: ಮೈಸೂರಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಯುವತಿಯರನ್ನು ಸೇರಿ 54 ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.ಶನಿವಾರ ತಡರಾತ್ರಿ ಮೈಸೂರು ಹೊರವಲಯದಲ್ಲಿ…

Read More »
#Exclusive News

ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಬಿಗ್ ರಿಲೀಫ್!

ಕೊಪ್ಪಳ ಜಿಲ್ಲೆಯ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಸುಪ್ರೀಂ ಕೋರ್ಟ್​ನಲ್ಲಿ ಕೊನೆಗೂ ರಿಲೀಫ್ ದೊರೆತಿದೆ. ಬಳ್ಳಾರಿ ಪ್ರವೇಶಕ್ಕೆ ಅವರಿಗಿದ್ದ ನಿರ್ಬಂಧವನ್ನು ಸರ್ವೋಚ್ಚ ನ್ಯಾಯಾಲಯ ತೆರವುಗೊಳಿಸಿದೆ. ಮಹತ್ವದ ಬೆಳವಣಿಗೆಯೊಂದರಲ್ಲಿ…

Read More »
#Exclusive News

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿ  ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದು, ಅ.08 ರಂದು ನಡೆಯಲಿರುವ 70ನೇ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರಶಸ್ತಿಯನ್ನು  ಸ್ವೀಕರಿಸಲಿದ್ದಾರೆ.ಈ ಕುರಿತು…

Read More »
#Exclusive News

ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು:ರಾಜಕೀಯವಾಗಿ ನನಗೆ ಒಂದರೆಡು ತಿಂಗಳು ತೊಂದರೆ ಕೊಡಬಹುದು ಅಷ್ಟೆ. ಆದರೆ ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ಗುಡುಗಿ ದ್ದಾರೆ. ಜತೆಗೆ, ನನ್ನ…

Read More »
#Exclusive News

ಲಂಡನ್​ನಲ್ಲಿರುವ ಬಸವೇಶ್ವರ ಮೂರ್ತಿಗೆ ನಮನ ಸಲ್ಲಿಸಿದ:ನಿರ್ಮಲಾನಂದನಾಥ ಸ್ವಾಮಿಗಳು

ಲಂಡನ್:ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಮಠಾಧೀಶರಾದ ನಿರ್ಮಲಾನಂದನಾಥ ಸ್ವಾಮಿಗಳು ಲಂಡನ್‌ ಪ್ರವಾಸ ವೇಳೆದ ಲಂಡನ್​ಲ್ಲಿರುವ   ಬಸವೇಶ್ವರ ಸ್ಮಾರಕಕ್ಕೆ ನಮನ ಸಲ್ಲಿಸಿದರು. ಅವರ ಜೊತೆಗೆ ಬ್ರಿಟನ್ ಹಿಂದೂ ವೇದಿಕೆ ಮುಖ್ಯಸ್ಥೆ…

Read More »
#Exclusive News

ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೂ ನಾನು ಸಾಯುವುದಿಲ್ಲ: ಮೋದಿ ವಿರುದ್ದ ಮಲ್ಲಿಕಾರ್ಜುನ ಖರ್ಗೆ ಕಿಡಿ

ಜಮ್ಮು ಕಾಶ್ಮೀರ:ನೆನ್ನೆ ಜಮ್ಮು ಕಾಶ್ಮೀರದ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ವಿರುದ್ದ ಹರಿಹಾಯ್ದ ಖರ್ಗೆ.’ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಗೆ ಇಳಿಸುವವರೆಗೂ ನಾನು ಸಾಯುವುದಿಲ್ಲ. ಅಲ್ಲಿಯವರೆಗೂ…

Read More »
#Exclusive News

ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ:ಕಡ್ಡಾಯ ಕನ್ನಡ ಪ್ರಶ್ನೆ ಪತ್ರಿಕೆಯ ಸೀಲ್ ಓಪನ್!

ಬೀದರ್: ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯ ಕಡ್ಡಾಯ ಕನ್ನಡ ಪ್ರಶ್ನೆ ಪತ್ರಿಕೆಯ ಸೀಲ್ ಓಪನ್ ಆಗಿದೆ ಎಂದು ಪರೀಕ್ಷಾರ್ಥಿಯೋರ್ವರು ಕೆಇಎಗೆ ದೂರು ಸಲ್ಲಿಸಿದ್ದಾರೆ. ರಾಜ್ಯಾದ್ಯಂತ ಕಂದಾಯ ಇಲಾಖೆಯ ಗ್ರಾಮ…

Read More »
#Exclusive News

ಸಿಎಂ ಆಗಲು ಸಾವಿರಾರು ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ:ಬಸನಗೌಡ ಯತ್ನಾಳ್

ದಾವಣಗೆರೆ:ಕೆಲವರು ಸಿಎಂ ಆಗಲು ಸಾವಿರಾರು ಕೋಟಿ ಹಣ ಇಟ್ಟುಕೊಂಡು ಕಾಯುತ್ತಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್  ಸ್ಫೋಟಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,…

Read More »
#Exclusive News

ಜಾತಿ ಗಣತಿ ಜಾರಿಗೆ ತರುತ್ತೇನೆ-ಸಿಎಂ

ಮೈಸೂರು:ಕರ್ನಾಟಕ ಜಾತಿ ಗಣತಿ ವರದಿ ಎಂದೇ ಜನಪ್ರಿಯವಾಗಿರುವ ಸಾಮಾಜಿಕ ಆರ್ಥಿಕ ಮತ್ತು ಶಿಕ್ಷಣ ಸಮೀಕ್ಷೆಯ ಬಹು ನಿರೀಕ್ಷಿತ ವರದಿಯನ್ನು ಈಗಾಗಲೇ ಕೆಎಸ್‌ಸಿಬಿಸಿ ಅಧ್ಯಕ್ಷರಾಗಿದ್ದ ಕೆ.ಜಯಪ್ರಕಾಶ್ ಹೆಗ್ಡೆ ಅವರು…

Read More »
#Exclusive News

ಜಮ್ಮು ಮತ್ತು ಕಾಶ್ಮೀರ ಚುನಾವಣಾ ಪ್ರಚಾರದ ವೇಳೆ ಖರ್ಗೆ ಅಸ್ವಸ್ಥ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕಥುವಾ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ  ಮಾಡುತ್ತಿದ್ದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾಗಿದ್ದಾರೆ.ಕೂಡಲೇ ವೇದಿಕೆಯಲ್ಲಿದ್ದ ನಾಯಕರು ಮಲ್ಲಿಕಾರ್ಜುನ ಖರ್ಗೆ…

Read More »
#Exclusive News

ರೇಣುಕಾಸ್ವಾಮಿ ಕೊಲೆ ಕೇಸ್: ಮೂವರು ಆರೋಪಿಗಳಿಗೆ ಬೇಲ್ ಆದ್ರೂ ಬಿಡುಗಡೆ ಭಾಗ್ಯವಿಲ್ಲ;

ಬೇಲ್ ಸಿಕ್ಕಿದ್ರು, ಇನ್ನೂ  ಬಿಡುಗಡೆ ಭಾಗ್ಯ ಇಲ್ಲ.ಶ್ಯೂರಿಟಿಗಾಗಿ ಮೂವರು ಆರೋಪಿಗಳ ಪರದಾಟ.ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ.ದರ್ಶನ್ ಗ್ಯಾಂಗ್ ನ ಮೂವರು ಆರೋಪಿಗಳಿಗೆ ಜಾಮೀನು.ಕಳೆದ ಸೋಮವಾರ ಮಂಜೂರಾಗಿದ್ದ ಜಾಮೀನು.ಕಾರ್ತಿಕ್…

Read More »
#Exclusive News

ಪಿತೃಪಕ್ಷ ಪೂಜೆ.. ಹಿರಿಯರ ಹಬ್ಬಕ್ಕೆ ಬಾಡೂಟ ಮಾಡುವ ಕುಟುಂಬಗಳಿಗೆ ಟೆನ್ಶನ್!

ಮಹಾಲಯ ಅಮಾವಾಸ್ಯೆ ಪಿತೃಪಕ್ಷ ಪೂಜೆ ದಿನ ಈ ಬಾರಿ ಅಕ್ಟೋಬರ್ 2 ರಂದು ಬಂದಿದೆ. ಆ ದಿನ ಮಾಂಸ ಹಾಗೂ ಮದ್ಯ ಮಾರಾಟ ನಿಷೇಧವಿರಲಿದ್ದು, ಹಿರಿಯರ ಪೂಜೆ…

Read More »
#Exclusive News

ಹಂದಿಗಳ ಜೊತೆ ಜಗಳಕ್ಕೆ ಇಳಿದರೆ ನಾವು ಕೊಳಕಾಗುತ್ತೇವೆ:ಎಡಿಜಿಪಿ ಚಂದ್ರಶೇಖರ್

ನನ್ನ ಮೇಲೆ ಕುಮಾರಸ್ವಾಮಿ ಸುಳ್ಳು ಆರೋಪ ಮಾಡುವ ಮೂಲಕ ಬೆದರಿಕೆ ಹಾಕಿದ್ದಾರೆ. ನಮ್ಮನ್ನು ಕುಗ್ಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಅವನು ಎಷ್ಟೇ ಎತ್ತರದ ಸ್ಥಾನದಲ್ಲಿದ್ದರೂ ಅವನ್ನು ಆರೋಪಿಯೇ. ನಮ್ಮ…

Read More »
#Exclusive News

ಕರ್ನಾಟಕ ವಾಣಿಜ್ಯ ಹಾಗೂ ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಯ ಅಧ್ಯಕ್ಷರಾಗಿ ಎಂ.ಜಿ ಬಾಲಕೃಷ್ಣ ಅಧಿಕಾರ ಸ್ವೀಕಾರ

ಬೆಂಗಳೂರು ಸೆ 28 : ಶತಮಾನದ ಇತಿಹಾಸ ಹೊಂದಿರುವ ಪ್ರತಿಷ್ಠಿತ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್‌ಕೆಸಿಸಿಐ) ಯ 2024-25 ನೇ ಸಾಲಿನ ಅಧ್ಯಕ್ಷರಾಗಿ ಎಂ.…

Read More »
#Exclusive News

ಕಾರ್ಯಾಚರಣೆ ವೇಳೆ ಭಾರತೀಯ ಸೇನೆಗೆ ಇಬ್ಬರು ಉಗ್ರರು ಗುಂಡಿಗೆ ಬಲಿ

ಕುಲ್ಗಾಮಾ:ಕಾರ್ಯಾಚರಣೆ ವೇಳೆ ಭದ್ರತಾ ಪಡೆಗಳು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಈ ಹಿಂದೆ ಎನ್‌ಕೌಂಟರ್‌ನಲ್ಲಿ ಮೂವರು ಸೈನಿಕರು ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ನ ಅಧಿಕಾರಿಯೊಬ್ಬರು ಗಾಯಗೊಂಡಿದ್ದರು.ಕುಲ್ಗಾಮ್ ಎನ್‌ಕೌಂಟರ್‌ನಲ್ಲಿ…

Read More »
#Exclusive News

ಅ.2 ರಂದು ರಾಜ್ಯಾದ್ಯಂತ ಗಾಂಧಿ ನಡಿಗೆ, ಸ್ವಚ್ಛತೆ ಬಗ್ಗೆ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ. 28:“ಮಹಾತ್ಮ ಗಾಂಧೀಜಿ ಅವರು ಬೆಳಗಾವಿಯಲ್ಲಿ ಸ್ವಾತಂತ್ರ್ಯ ಸಂಗ್ರಾಮದ ನೇತೃತ್ವ ವಹಿಸಿಕೊಂಡು 100 ವರ್ಷವಾಗಿರುವ ಹಿನ್ನೆಲೆಯಲ್ಲಿ ಒಂದು ವರ್ಷಗಳ ಕಾಲ ವಿಭಿನ್ನ ಕಾರ್ಯಕ್ರಮಗಳನ್ನು ನಡೆಸಲಾಗುವುದು. ಅಕ್ಟೋಬರ್…

Read More »
#Exclusive News

ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು

ಕೊಪ್ಪಳ ಜಿಲ್ಲೆಯಲ್ಲಿ ರಸ್ತೆಗಳು ಕೆಸರು ಗದ್ದೆಯಂತಾಗಿವೆ. ರಸ್ತೆಯಲ್ಲಿಯೇ ಭತ್ತ ನಾಟಿ ಮಾಡಿ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನಿಂದ ಚಳ್ಳೂರು ಗ್ರಾಮಕ್ಕೆ ತೆರಳುವ…

Read More »
#Exclusive News

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ತನಿಖೆ ಎದುರಿಸಲಿ-ಪಿ ರಾಜೀವ್

ಸಿಎಂ ಸಿದ್ದರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿದ  ಕುಡಚಿ ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದ ರ್ಶಿಯಾದ ಪಿ.‌ರಾಜೀವ್.ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನಿಡುವುದರ ಮೂಲಕ…

Read More »
#Exclusive News

ಅತಿಥಿ ಶಿಕ್ಷಕರು ಮತ್ತು ಅಡುಗೆ ಸಹಾಯಕರ ನೇಮಕಕ್ಕೆ ಲಂಚದ ಬೇಡಿಕೆ-“ಹೆಡ್‌ಮಾಸ್ಟರ್”

ಕೊಡಗು:ಇತ್ತಿಚೀನ ದಿನಗಳಲ್ಲಿ ಶಾಲಾ ಕಾಲೇಜುಗಳಲ್ಲಿಯು ಸಹ ಲಂಚದಾರೋಪಗಳು ಕೇಳಿ ಬರುತ್ತಿವೆ.  ಲಂಚ ಪಡೆಯುವ ವೇಳೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯರೋಬ್ಬರು ಲೋಕಾಯುಕ್ತರ ಬಲೆಗೆ ಸಿಕ್ಕಿಬಿದ್ದಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ…

Read More »
#Exclusive News

ಬೊಮ್ಮಾಯಿ,ಸುಧಾಕರ್​ಗೆ ಕೇಂದ್ರದಿಂದ ದಸರಾ ಲಾಟರಿ!

ಬೆಂಗಳೂರು:  ಪ್ರಥಮ ಬಾರಿಗೆ ಸಂಸದರಾಗಿ ಆಯ್ಕೆಯಾದ ಬೊಮ್ಮಾಯಿ,ಸುಧಾಕರ್,ಮತ್ತು ಪ್ರಭಾ ಮಲ್ಲಿಕಾರ್ಜುನ್ ಅವರಿಗೆ ಕೇಂದ್ರ ಸರ್ಕಾರ ದಸರಾ ಉಡುಗೊರೆ ನೀಡಿದೆ. ಕಾರ್ಮಿಕ ಜವಳಿ ಮತ್ತು ಕೌಶಲ್ಯ ಅಭಿವೃದ್ಧಿಸಮಿತಿ ಅಧ್ಯಕ್ಷರಾಗಿ…

Read More »
#Exclusive News

ಜಪಾನ್‌ನ 102 ನೇ ಪ್ರಧಾನಿಯಾಗಿ: ಶಿಗೆರು ಇಶಿಬಾ ಆಯ್ಕೆ

ಮಾಜಿ ರಕ್ಷಣಾ ಸಚಿವ ಶಿಗೆರು ಇಶಿಬಾ ಅವರು ಜಪಾನ್‌ನ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಫ್ಯೂಮಿಯೊ ಕಿಶಿಡಾ ಅವರ ಉತ್ತರಾಧಿಕಾರಿಯಾಗಲು ಒಂಬತ್ತು ಅಭ್ಯರ್ಥಿಗಳ ನಡುವೆ ನಡೆದ ಪೈಪೋಟಿಯಲ್ಲಿ ಶಿಗೆರು…

Read More »
#Exclusive News

ತಿಪಟೂರಿನ ಷಡಕ್ಷರಿ ಮಠದ ರುದ್ರಮುನಿಸ್ವಾಮಿ ಅವರಿಗೆ ಬೆದರಿಕೆ!

ತಿಪಟೂರಿನ ಷಡಕ್ಷರಿ ಮಠದ ರುದ್ರಮುನಿಸ್ವಾಮಿ ಅವರಿಗೆ ಬೆದರಿಕೆ ಹಾಕಿ, ₹6 ಕೋಟಿಗೆ ಬೇಡಿಕೆ ಇಟ್ಟಿ ಆರೋಪದ ಅಡಿ ಮಹಿಳೆಯೊಬ್ಬರ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಾಗಿದೆ.…

Read More »
#Exclusive News

ಲಂಚದಾರೋಪದ ಮೇಲೆ ಎಆರ್‌ಒ ಮತ್ತು ಟಿಎ ಬಂಧನ!

ಬೆಂಗಳೂರು: ಆಸ್ತಿ ತೆರಿಗೆ ಕಡಿಮೆ ಮಾಡಿಕೊಡುತ್ತೇವೆಂದು ಹೇಳಿ ₹4.50 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬಿಬಿಎಂಪಿಯ ಯಶವಂತಪುರ ಉಪವಿಭಾಗದ ಸಹಾಯಕ ಕಂದಾಯ ಅಧಿಕಾರಿ (ಎಆರ್‌ಒ) ರಾಜೇಂದ್ರ ಪ್ರಸಾದ್…

Read More »
#Exclusive News

ಇಂದು ದರ್ಶನ್ ಅರ್ಜಿ ವಿಚಾರಣೆ!

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆ ಅಂತ್ಯವಾಗಿದೆ. ಚಾರ್ಜ್​ಶೀಟ್​ ಕೂಡ ಸಲ್ಲಿಕೆ ಆಗಿದೆ. ಈ ಚಾರ್ಜ್​ಶೀಟ್​ನಲ್ಲಿ ಹಲವು ರೀತಿಯ ಶಾಕಿಂಗ್ ವಿಚಾರ ಇದೆ. ಈ ಪ್ರಕರಣದಲ್ಲಿ ಶರಣಾದ…

Read More »
Freedom TV

ದರ್ಶನ್,ವಿಜಯಲಕ್ಷ್ಮಿ LOVE ಶುರುವಾಗಿದ್ದು ಹೇಗೆ ಗೊತ್ತಾ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ!

Darshan-Vijayalakshmi Love Story: ಚಾಲೆಂಜಿಂಗ್ ಸ್ಟಾರ್   ದರ್ಶನ್‌ ಈಗ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್‌ ಆಗಿ ಜೈಲಿನಲ್ಲಿದ್ದಾರೆ.  ಆದರೆ ಇದೀಗ ದರ್ಶನ್‌ ಹಾಗೂ…

Read More »
Top News

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ: ಯೆಲ್ಲೋ ಅಲರ್ಟ್​

ಕರ್ನಾಟಕದಲ್ಲಿ ಒಂದು ವಾರದಿಂದ ಮಳೆ ಸುರಿಯುತ್ತಿದೆ.  ಕರ್ನಾಟಕದ ಕರಾವಳಿ ಭಾಗಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,…

Read More »
#Exclusive News

ಪತ್ರಕರ್ತರ ದಶಕಗಳ ಬೇಡಿಕೆ ಈಡೇರಿಸಿದ ಸಿಎಂ ಸಿದ್ದರಾಮಯ್ಯ.

ಬೆಂಗಳೂರು-ಸಿದ್ದರಾಮಯ್ಯ ಅವರು ಸಿಎಂ ಆದಾಗಿನಿಂದ ಬಡವರು, ಮಧ್ಯಮವರ್ಗದವರಿಗೆ ಹಲವು ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಸರ್ಕಾರ ರಚನೆಗೂ ಮುನ್ನವೇ ನೀಡಿದ್ದ ಗ್ಯಾರಂಟಿ ಭರವಸೆಗಳನ್ನು ಈಡೇರಿಸಿದ್ದಾರೆ. ಸಿದ್ದರಾಮಯ್ಯ ಅವರು ಎಷ್ಟೋ…

Read More »
#Exclusive News

ಲೋಕಾಯುಕ್ತ ಬಲೆಗೆ ಬಿದ್ದ ಇಬ್ಬರು ಬಿಬಿಎಂಪಿ ಅಧಿಕಾರಿಗಳು!

ಕಮರ್ಷಿಯಲ್ ಕಟ್ಟಡಕ್ಕೆ ತೆರಿಗೆ ಮೊತ್ತದಲ್ಲಿ ಕಡಿತ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಿಬಿಎಂಪಿ ಅಧಕಾರಿಗಳು.ರಾಜೇಂದ್ರ ಪ್ರಸಾದ್, ARO  BBMP ಯಶವಂತ ಪುರ,ಪ್ರಕಾಶ್, ತೆರಿಗೆ ಮೌಲ್ಯ ಮಾಪಕರು. 4.5…

Read More »
#Exclusive News

ಬಿಜೆಪಿ ಪಕ್ಷದ್ದು ಮನೆಯೊಂದು, ನೂರು ಬಾಗಿಲು:

ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಪಕ್ಷದ ಅಂತರ್‌ಕಲಹದ ಬಗ್ಗೆ ಭಾಷಣ ಮಾಡುವ ಹೊತ್ತಲ್ಲೇ, ಬಿಜೆಪಿಯ ಬಂಡಾಯ ನಾಯಕರು ಕುಮಾರ್ ಬಂಗಾರಪ್ಪನವರ ಮನೆಯಲ್ಲಿ ಸಭೆ ಸೇರಿ, ವಿಜಯೇಂದ್ರ…

Read More »
#Exclusive News

ಶಾಸಕ ಮುನಿರತ್ನ ರಾಸಲೀಲೆ ಎಲ್ಲೇಲ್ಲಿ ನಡೆಸಿದ್ದ ಗೊತ್ತಾ!?

ಬೆಂಗಳೂರು: ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಕೇಸ್ ಸಂಬಂಧ RR ನಗರ ಕ್ಷೇತ್ರದ ಶಾಸಕ ಬಿಜೆಪಿ ಮುನಿರತ್ನಗೆ ನ್ಯಾಯಾಂಗ ಬಂಧನದಲ್ಲಿದ್ದ ಮುನಿರತ್ನ ಈಗ SIT ಕಸ್ಟಡಿಯಲ್ಲಿದ್ದು,…

Read More »
#Exclusive News

ರಸ್ತೆ ಸಂಪರ್ಕವಿಲ್ಲದೆ ಚಿಕಿತ್ಸೆಗಾಗಿ ಮೂರು ಕಿ.ಮೀ ವೃದ್ಧೆಯನ್ನು ಎತ್ತಿಕೊಂಡು ಬಂದ ಗ್ರಾಮಸ್ಥರು

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮೂಲಭೂತ ಸೌಕರ್ಯಗಳೇ ಇಲ್ಲದ ಹಳ್ಳಿಗಳ ಸಮಸ್ಯೆಗಳು ಇತ್ತೀಚಿನ ದಿನಗಳಲ್ಲಿ ಒಂದೊಂದಾಗಿ ಹೊರ ಬರುತ್ತಿವೆ. ಇದೀಗ ಕಳಸ ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಲ್ಲಿಬೀಡು…

Read More »
#Exclusive News

ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆ ಹಾಗೂ ವಿವಿಧ ಬೇಡಿಕೆಗೆ ಆಗ್ರಹಿಸಿ ಅನಿರ್ದಿಷ್ಟ ಅವಧಿಗೆ ಮುಷ್ಕರ,

ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ತಹಶೀಲ್ದಾರ ಕಾರ್ಯಾಲಯದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆ ಹಾಗೂ ವಿವಿಧ ಬೇಡಿಕೆಗೆ ಆಗ್ರಹಿಸಿ ಅನಿರ್ದಿಷ್ಟ ಅವಧಿಗೆ ಮುಷ್ಕರ ನಡೆಸಲಾಯಿತು.ನಂತರ ಕಂಪ್ಲಿ ತಹಶೀಲ್ದಾರ…

Read More »
Top News

ಇಂದು ರಾಜ್ಯಾದ್ಯಂತ ಗ್ರಾಮ ಲೆಕ್ಕಾಧಿಕಾರಿಗಳಿಂದ ಪ್ರತಿಭಟನೆ!

ಚಿಕ್ಕೋಡಿ:ಇಂದು ರಾಜ್ಯಾದ್ಯಂತ ಗ್ರಾಮ ಲೆಕ್ಕಾಧಿಕಾರಿಗಳಿಂದ ಪ್ರತಿಭಟನೆ.ಚಿಕ್ಕೋಡಿ ಉಪ ವಿಭಾಗದ  ತಹಶಿಲ್ದಾರ ಕಚೇರಿ ಎದುರು ಪ್ರತಿಭಟನೆ ಮಾಡುತ್ತಿದ್ದಾರೆ.ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆ ನಡೆಸುತ್ತಿರುವ ಲೆಕ್ಕಾಧಿಕಾರಿಗಳು.ರಾಜ್ಯದಲ್ಲಿ ಗ್ರಾಮ ಲೆಕ್ಕಾಧಿಕಾರಿಗಳ…

Read More »
#Exclusive News

ಲೆಬನಾನ್ ಬಿಟ್ಟು ಬಾರತಕ್ಕೆ ಮರಳಿ:ಭಾರತೀಯರಿಗೆ ವಿದೇಶಾಂಗ ಇಲಾಖೆ ಸೂಚನೆ

ಇಸ್ರೇಲ್ ಮತ್ತು ಹೆಜ್ಬೊಲ್ಲಾ ನಡುವಿನ ಸಂಘರ್ಷ ತಾರಕಕ್ಕೇರಿರುವಂತೆಯೇ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ವಿದೇಶಾಂಗ ಇಲಾಖೆ ಕೂಡಲೇ ಲೆಬೆನಾನ್ ತೊರೆಯುವಂತೆ ಅಲ್ಲಿನ ಭಾರತೀಯರಿಗೆ ಎಚ್ಚರಿಕೆ ನೀಡಿದೆ.ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ…

Read More »
#Exclusive News

ಮುಂಬೈನಲ್ಲಿ ಭೀಕರ ಮಳೆ:ನಾಲ್ವರು ಬಲಿ

ಮುಂಬೈ:ಮುಂಬೈನಲ್ಲಿ ಭಾರೀ ಮಳೆ ಪರಿಣಾಮ ನಾಲ್ಕು ಜನ ಸಾವನ್ನಪ್ಪಿದ್ದಾರೆ. ಬುಧವಾರ ಸಂಜೆ ಹೊತ್ತಿನಲ್ಲಿ ಮಳೆ ಶುರುವಾಯಿತು. 5 ಗಂಟೆಗಳ ಅವಧಿಯಲ್ಲಿ ಮುಂಬೈ ಮಹಾನಗರ ಪ್ರದೇಶದ ಕೆಲವು ಭಾಗಗಳಲ್ಲಿ…

Read More »
#Exclusive News

ಲೋಕಾ ಬಲೆಗೆ ಪ್ರಾಚಾರ್ಯ ಮತ್ತು ಎಫ್‌ಡಿಎ ಅಧಿಕಾರಿ!

ಚಿಕ್ಕಮಗಳೂರು:ಹಾಜರಾತಿ ಕೊರತೆ ಸರಿಪಡಿಸಿ, ಪರೀಕ್ಷೆ ಬರೆಯಲು ಅನುವು ಮಾಡಿಕೊಡುವ ವಿಷಯಕ್ಕೆ ಸಂಬಂಧಪಟ್ಟಂತೆ ವಿದ್ಯಾರ್ಥಿಯಿಂದ ಹಣ ಪಡೆಯುವ ವೇಳೆ ಪ್ರಥಮದರ್ಜೆ ಕಾಲೇಜು ಪ್ರಾಂಶುಪಾಲ ಹಾಗೂ ಎಫ್‌ಡಿಎ ಲೋಕಾಯುಕ್ತ ಬಲೆಗೆ…

Read More »
#Exclusive News

ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆಗೆ ಬನ್ನಿ- ಪ್ರಧಾನಿ ಮೋದಿಗೆ ಸಿಎಂ ಸಿದ್ದು ಸವಾಲು

ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ. ಕರ್ನಾಟಕ…

Read More »
#Exclusive News

ಆಪತ್ಕಾಲದಲ್ಲಿ ಅಬಲೆಯನ್ನು ರಕ್ಷಿಸಿದ ಅಯೋಧ್ಯ ಹನುಮಂತ!

 ಉತ್ತರ ಪ್ರದೇಶದ ಬಾಗ್‌ಪತ್‌ನಲ್ಲಿ ಆರು ವರ್ಷದ ಬಾಲಕಿಯ ಮೇಲೆ ವ್ಯಕ್ತಿಯೊಬ್ಬ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಯತ್ನವನ್ನು ತಡೆಯಲು ಕೋತಿಗಳ ಪಡೆ ಮಧ್ಯಪ್ರವೇಶಿಸಿದೆ.ಮಾಧ್ಯಮ ವರದಿಗಳ ಪ್ರಕಾರ, ಈ ಘಟನೆಯು…

Read More »
#Exclusive News

ಗೇಟ್ ಬಿದ್ದು ಮೃತಪಟ್ಟ ಬಾಲಕನ ಕುಟುಂಬಕ್ಕೆ ₹ 10 ಲಕ್ಷ ಮೊತ್ತದ ಪರಿಹಾರ ಚೆಕ್ ವಿತರಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು, ಸೆ.25:ಬಿಬಿಎಂಪಿ ಆಟದ ಮೈದಾನದ ಗೇಟ್ ಬಿದ್ದು ಮೃತಪಟ್ಟ ಬಾಲಕ ನಿರಂಜನ್ ನಿವಾಸಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭೇಟಿ ನೀಡಿ ಪೋಷಕರಿಗೆ ₹10 ಲಕ್ಷ ಮೊತ್ತದ…

Read More »
#Exclusive News

J&K 2ನೇ ಹಂತದ ಚುನಾವಣೆ: ಮಧ್ಯಾಹ್ನ 1 ಗಂಟೆಯವರೆಗೆ 36% ಕ್ಕಿಂತ ಹೆಚ್ಚು ಮತದಾನವಾಗಿದೆ

ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡನೇ ಹಂತದ ಚುನಾವಣೆ ನಡೆಯುತ್ತಿದ್ದು, 26 ಕ್ಷೇತ್ರಗಳಾದ್ಯಂತ 3,500 ಕೇಂದ್ರಗಳಲ್ಲಿ 13,000 ಕ್ಕೂ ಹೆಚ್ಚು ಮತಗಟ್ಟೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೇಂದ್ರಾಡಳಿತ ಪ್ರದೇಶದಲ್ಲಿ ಮಧ್ಯಾಹ್ನ…

Read More »
#Exclusive News

ಸಿಎಂ ವಿರುದ್ಧದ ಮುಡಾ ಹಗರಣ ಲೋಕಾಯುಕ್ತ ತನಿಖೆಗೆ ಕೋರ್ಟ್​ ಆದೇಶ..

ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣ, ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಸೂಚನೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮೈಸೂರು ಲೋಕಾಯುಕ್ತ ಪೊಲೀಸರ…

Read More »
#Exclusive News

 ಶ್ರೀಲಂಕಾದ ನೂತನ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಪ್ರಮಾಣ ವಚನ

ಶ್ರೀಲಂಕಾದ ನೂತನ ಪ್ರಧಾನಿಯಾಗಿ ಹರಿಣಿ ಅಮರಸೂರ್ಯ ಅವರು ಮಂಗಳವಾರ ಪ್ರಮಾಣ ವಚನ ಸ್ವೀಕರಿಸಿದ್ದು, 2000ನೇ ಇಸವಿಯಲ್ಲಿ ಸಿರಿಮಾವೋ ಬಂಡಾರನಾಯಕೆ ನಂತರ ಪ್ರಧಾನಿ ಹುದ್ದೆ ಅಲಂಕರಿಸಿದ ಎರಡನೇ ಮಹಿಳೆ…

Read More »
#Exclusive News

ಪಳನಿ ದೇವಾಲಯದ ಪಂಚಾಮೃತ ಪ್ರಸಾದದಲ್ಲಿ ಮಕ್ಕಳಾಗದೇ ಇರುವ ರೀತಿ ಮಾತ್ರೆಗಳನ್ನು ಬೆರೆಸುತ್ತಿದ್ದರು:ತಮಿಳು ಚಿತ್ರ ನಿರ್ದೇಶಕ ಮೋಹನ್ ಜಿ ಕ್ಷತ್ರಿಯನ್

ತಿರುಪತಿ-ತಿರುಮಲ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಮಿಶ್ರಣದ ಕುರಿತ ವಿವಾದ ಇನ್ನೂ ಹಸಿರಾಗಿರುವಂತೆಯೇ ಅತ್ತ ತಮಿಳುನಾಡಿನ ಖ್ಯಾತ ಪಳನಿ ದೇವಾಲಯ ಪ್ರಸಾದವೂ ಕಲಬೆರಕೆಯಾಗಿದೆ ಎಂದು ಖ್ಯಾತ ತಮಿಳು…

Read More »
#Exclusive News

ಫ್ರೀಡಂ ಟಿವಿ ಪ್ರತಿನಿಧಿ ಪತ್ರಕರ್ತ ಗಡಾದ್ ಗೆ ಡಾಕ್ಟರೇಟ್ ಪದವಿ

ಧಾರವಾಡ: ಕರ್ನಾಟಕ‌ವಿಶ್ವ ವಿದ್ಯಾಲಯದಿಂದ ಹಿರಿಯ ಪತ್ರಕರ್ತ ಬಸವರಾಜ ಗಡಾದ ಪಿ.ಎಚ್.ಡಿ ಪದವಿ ನೀಡಿ ಸನ್ಮಾನ ಮಾಡಲಾಗಿದೆ. ಧಾರವಾಡದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ 2023 ನೆಯ ಸಾಲಿನ…

Read More »
#Exclusive News

ಭಾರಿ ಮಳೆ ಹಳ್ಳದಲ್ಲಿ ಕೊಚ್ಚಿಹೋದ ವ್ಯಕ್ತಿ-ಬೆಳಗಾವಿ

ಬೆಳಗಾವಿ(ಅಥಣಿ) :ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಎರಡು-ಮೂರು ದಿವಸದಿಂದ ಧಾರಾಕಾರ ಮಳೆ ಸುರಿತಾ ಇದೆ.ಅದೆ ರೀತಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಭೀಕರ ಮಳೆ ಸಂಭವಿಸಿದೆ.  ದೇವರ…

Read More »
#Exclusive News

ಜಾಮೀನಿಗೂ ಮುನ್ನವೇ ದರ್ಶನ್‌ ಗೆ ಹೆಲಿಕಾಪ್ಟರ್ ಬುಕ್!

ಬಳ್ಳಾರಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಜಾಮೀನು ಅರ್ಜಿ ಇನ್ನೂ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದೆ, ಆದರೆ ಬೇಲ್ ಸಿಕ್ಕರೆ ಬಳ್ಳಾರಿ ಟು…

Read More »
#Exclusive News

ರೇಪ್ ಕೇಸ್: ಶಾಸಕ ಮುನಿರತ್ನ 10 ದಿನ ಕಾಲ ಎಸ್‌ಐಟಿ ವಶಕ್ಕೆ

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ಶಾಸಕ ಮುನಿರತ್ನ ಅವರನ್ನು ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ವಿಶೇಷ ತನಿಖಾತಂಡದ (ಎಸ್‌ಐಟಿ) ವಶಕ್ಕೆನೀಡಿಜನಪ್ರತಿನಿಧಿಗಳ ವಿಶೇಷ…

Read More »
#Exclusive News

ದೇಶದಲ್ಲಿ ವಿಪಕ್ಷಗಳ ಸರ್ಕಾರದ ಮೇಲೆ ಪಿತೂರಿ-ಸಿದ್ದರಾಮಯ್ಯ

ಹೈಕೋರ್ಟ್ ತೀರ್ಪು ಪ್ರಕಟ ಬೆನ್ನಲೆ ಮುಖ್ಯಮಮತ್ರಿ ಸಿದ್ದರಾಮಯ್ಯನವರು ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿ ನಡೆಸಿರು. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ ಕಾಯ್ದೆ 19ರಂತೆ…

Read More »
#Exclusive News

ಬಿಜೆಪಿ ಜೆಡಿಎಸ್ ನ ಪಿತೂರಿಗೆ ನಾನು ಹೆದರುವ ಪ್ರಶ್ನೆಯೇ ಇಲ್ಲ: ಸಿಎಂ ಸ್ಪಷ್ಟ ಎಚ್ಚರಿಕೆ

ರಾಜ್ಯದ ಜನ ನನ್ನೊಂದಿಗಿದ್ದಾರೆ.ಸರ್ಕಾರ ಅಭದ್ರಗೊಳಿಸುವ ಬಿಜೆಪಿ ಜೆಡಿಎಸ್ ಪ್ರಯತ್ನಕ್ಕೆ ಸೋಲು ಖಚಿತ -ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಸೆಪ್ಟೆಂಬರ್ 24: ಕಾಂಗ್ರೆಸ್ ಸರ್ಕಾರವನ್ನು ಅಭದ್ರಗೊಳಿಸಿ, ಹಾಗೂ ನನಗೆ ಕಪ್ಪು…

Read More »
#Exclusive News

ತುರ್ತು ಶಾಸಕಾಂಗ ಸಭೆ ಕರೆದ ಸಿಎಂ ಸಿದ್ದರಾಮಯ್ಯ!

ಮೂಡಾ ಪ್ರಕರಣದ ಹೈಕೋರ್ಟ್ ತೀರ್ಪು ಪ್ರಕಟ ಬೆನ್ನಲೆ ನಾಳೆ ಕಾಂಗ್ರೇಸ್ ನ ಕೇಂದ್ರ ನಾಯಕರು ರಾಜ್ಯಕ್ಕೆ ಎಂಟ್ರಿ.ಕೆ.ಸಿ.ವೇಣುಗೋಪಾಲ್,ರಾಜ್ಯ ಕಾಂಗ್ರೇಸ್ ಉಸ್ತವಾರಿ ನಾಯಕ ರಣದೀಪ ಸುರ್ಜೆವಾಲ್ ರಾಜ್ಯಕ್ಕೆ ಆಗಮನ.ತುರ್ತು…

Read More »
#Exclusive News

ಸಿಎಂ ನಿವಾಸಕ್ಕೆ ಆಪ್ತ ಸಚಿವರು ದೌಡು

ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ತೀರ್ಪು.ಸಿಎಂ ನಿವಾಸಕ್ಕೆ ಆಪ್ತ ಸಚಿವರು ದೌಡಾಯಿದ್ದಾರೆ.ಸಚಿವರ ಜೊತೆ ಮುಂದಿನ ಹೋರಾಟ ಬಗ್ಗೆ ಸಿಎಂ ಚರ್ಚೆ ಮಾಡುತ್ತಾರೆ.ಮುಂದಿನ ಕಾನೂನು ಹೋರಾಟದ ಬಗ್ಗೆ…

Read More »
#Exclusive News

ಮೂಡ ವ್ಯತಿರಿಕ್ತ ತೀರ್ಪು ಬಂದರೂ ಸಿದ್ದು ನಿರಾಳ!

ಬೆಂಗಳೂರು: ಮೂಡ ಸೈಟು ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತೀರ್ಪು ಬಂದಿದ್ದರೂ  ಸಿಎಂ ಕುರ್ಚಿಗೆ ಯಾವುದೇ ಕಂಟಕ ಎದುರಾಗಿಲ್ಲ. ಸಿಎಂ ಸಿದ್ದರಾಮಯ್ಯ ಪರ ಹೈಕಮಾಂಡ್…

Read More »
#Exclusive News

ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್!

ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ಇಂದು…

Read More »
#Exclusive News

ಇಂದು ಬೆಂಗಳೂರಿನ ಟಿಟಿಡಿ ದೇವಸ್ಥಾನದಲ್ಲಿ ಭಕ್ತರಿಗಿಲ್ಲ ದರ್ಶನ!

ತಿರುಪತಿ ಲಡ್ಡುವಿನಲ್ಲಿ  ಮಾಂಸದ ಕೊಬ್ಬನ್ನ ಬಳಕೆ ಮಾಡಲಾಗಿದೆ ಎನ್ನುವ ಆರೋಪದ ಹಿನ್ನೆಲೆ ನಿನ್ನೆ ಆಂಧ್ರದ ತಿರುಪತಿ ಟಿಟಿಡಿ ದೇವಸ್ಥಾನದಲ್ಲಿ  ಶುದ್ದೀಕರಣ‌ ಮಾಡಲಾಗಿದೆ.‌ ಅದರಂತೆ‌ ಇಂದು ಬೆಂಗಳೂರಿನ ಟಿಟಿಡಿ…

Read More »
#Exclusive News

ಸಿದ್ದರಾಮಯ್ಯ ಪರ ವಿರುದ್ದ ಪ್ರಾಸಿಕ್ಯೂಷನ್​ಗೆ ಗ್ರೀನ್ ಸಿಗ್ನಲ್ ಕೊಟ್ಟ ಕೊರ್ಟ್!

ಸಿದ್ದರಾಮಯ್ಯಪರ ವಿರುದ್ದ ಮುಡಾಹಗರಣ ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್ ಕೊಟ್ಟ ಹೈಕೋರ್ಟ್, ಸಿದ್ದರಾಮಯ್ಯ ಅರ್ಜಿ ವಜಾಮಾಡಿ ಆದೇಶಿಸಿದ ಹೈಕೋರ್ಟ್. ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಎತ್ತಿ ಹಿಡಿದು ನ್ಯಾ.ಎಂ.ನಾಗಪ್ರಸನ್ನ…

Read More »
#Exclusive News

ಖರ್ಗೆ ಹಾಗೂ ಎಂ.ಬಿ.ಪಾಟೀಲ್ ಕುಟುಂಬಕ್ಕೂ ಬಿಸಿಮುಟ್ಟಿಸಲು ಮುಂದಾದ ರಾಜ್ಯಪಾಲರು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್‌ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನಿವೇಶನ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್…

Read More »
#Exclusive News

ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗತಿಗೆ 400 ಉಗ್ರರು ಸಜ್ಜು

ಅಗರ್ತಲಾ: ತ್ರಿಪುರಾದಲ್ಲಿನ ಸುಮಾರು 400 ಉಗ್ರರು ಸೆಪಹಿಜಾಲಾ ಜಿಲ್ಲೆಯಲ್ಲಿ ಮಂಗಳವಾರ ಮುಖ್ಯಮಂತ್ರಿ ಮಾಣಿಕ್ ಸಹಾ ಅವರ ಮುಂದೆ ಶಸ್ತ್ರಾಸ್ತ್ರಗಳನ್ನು ತ್ಯಜಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈ ಉಗ್ರಗಾಮಿಗಳು ನಿಷೇಧಿತ…

Read More »
#Exclusive News

ಬಿಜೆಪಿ ನಾಯಕರೆಲ್ಲರು ಹೆಚ್‍ಐವಿ ಪರೀಕ್ಷೆ ಮಾಡಿಸಿಕೊಳ್ಳಿ:ಕಾಂಗ್ರೇಸ್ ಶಾಸಕ ಡಾ.ಎಚ್.ಸಿ.ರಂಗನಾಥ್

ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಅವರ ಸಂಪರ್ಕದಲ್ಲಿರುವ ಬಿಜೆಪಿ ಶಾಸಕರು ಹೆಚ್ಐವಿ ಪರೀಕ್ಷೆ ಮಾಡಿಸಿಕೊಳ್ಳುವುದು ಉತ್ತಮ ಎಂದು ಕಾಂಗ್ರೆಸ್ ಶಾಸಕ ಡಾ.ಎಚ್.ಸಿ.ರಂಗನಾಥ್ ಅವರು ಸೋಮವಾರ ಹೇಳಿದ್ದಾರೆ. ಕೆಪಿಸಿಸಿ…

Read More »
#Exclusive News

ರಸ್ತೆ ಗುಂಡಿ ಪರಿಶೀಲನಗೆ DCM ನೈಟ್ ಸಿಟಿ ರೌಂಡ್ಸ್!

ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗಡುವು ಮುಕ್ತಾಯಗೊಂಡ ಬೆನ್ನಲ್ಲೇ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್‌ ಸೋಮವಾರ ತಡರಾತ್ರಿವರೆಗೂ ನಗರ ಪ್ರದಕ್ಷಿಣೆ ಮಾಡಿದರು. ತಡರಾತ್ರಿ…

Read More »
#Exclusive News

‘ನಾಗಿನಿ’ ಡ್ಯಾನ್ಸ್ ಮಾಡಿ ಬಾಂಗ್ಲಾ ಅಭಿಮಾನಿಗಳನ್ನ ಕಿಚಾಯಿಸಿದ ಕಿಂಗ್ ಕೊಹ್ಲಿ

ಚೆನ್ನೈನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಭರ್ಜರಿ ಜಯಗಳಿಸಿದ್ದು, ಈ ಪಂದ್ಯದ ವೇಳೆ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಬಾಂಗ್ಲಾದೇಶ ಅಭಿಮಾನಿಗಳನ್ನು ಅವರ…

Read More »
#Exclusive News

ರಾಷ್ಟ್ರೀಯ ಥ್ರೋಬಾಲ್ ತಂಡಕ್ಕೆ ಕರ್ನಾಟಕದ ಗ್ರಾಮೀಣ ಪ್ರತಿಭೆ:ಉಷಾ

ಉಜಿರೆಯ ಶ್ರೀಧರ್ಮಸ್ಥಳ ಮಂಜುನಾಥ ಕಾಲೇಜಿಲ್ಲಿ ಮೂರನೇ ವರ್ಷದ ಬಿ.ಎ. ಕಲಿಯುತ್ತಿರುವ, ರಾಮನಾಥಪುರ ಹೋಬಳಿಯ ಕೂಡಲೂರಿನ ರೈತ ಕುಟುಂಬದ ಗಣೇಶ ಮತ್ತು ನೇತ್ರಾ ದಂಪತಿಯ ಪುತ್ರಿ ಉಷಾ, ಚಿಕ್ಕ…

Read More »
#Exclusive News

ತಿರುಪತಿ ತಿಮ್ಮಪ್ಪನ ದೇವಸ್ಥಾನ ಸದ್ಯದಲ್ಲಿಯೆ ಶುದ್ದಿಕಕರಣ ಮಾಡಲಾಗುತ್ತದೆ:ಚಂದ್ರಬಾಬು ನಾಯ್ಡು

ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಕಲಬೆರಕೆಯಾಗಿ ವಿವಾದ ಸೃಷ್ಟಿಯಾಗಿರುವ ಕಾರಣ, ತಿರುಮಲ ವೆಂಕಟೇಶ್ವರ ದೇಗುಲದ ‘ಶುದ್ಧೀಕರಣ’ ಮಾಡುವುದಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ.ಶನಿವಾರ ವಿವಾದದ ಬಗ್ಗೆ…

Read More »
#Exclusive News

ಪ್ರಧಾನಿ ಮೋದಿ ಅಮೆರಿಕ ಭೇಟಿ: ಕಳ್ಳಸಾಗಣೆಯಾಗಿದ್ದ 297 ಪ್ರಾಚೀನ ವಸ್ತುಗಳು ಭಾರತಕ್ಕೆ ವಾಪಸ್

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಮೆರಿಕ ಭೇಟಿ ಕೇವಲ ರಾಜತಾಂತ್ರಿಕ ಮಾತುಕತೆ, ಮತ್ತು ಮಿಲಿಟರಿ ಒಪ್ಪಂದಕ್ಕೆ ಮಾತ್ರ ಸೀಮಿತವಾಗಿಲ್ಲ. ಭಾರತದ ಸಾಂಸ್ಕೃತಿಕ ಶ್ರೀಮಂತಿಕೆಯ ಕಳ್ಳಸಾಗಣೆ ವಿರುದ್ಧವೂ…

Read More »
#Exclusive News

ಭಾಂಗ್ಲಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ

ಪಾಕಿಸ್ತಾನ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ಹುರುಪಿನಲ್ಲಿ ಕಣಕ್ಕಿಳಿದಿದ್ದ ಬಾಂಗ್ಲಾದೇಶ್ ತಂಡವನ್ನು ಟೀಮ್ ಇಂಡಿಯಾ ಮೊದಲ ಟೆಸ್ಟ್ ಪಂದ್ಯದಲ್ಲಿ ಮಕಾಡೆ ಮಲಗಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ…

Read More »
#Exclusive News

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಕೆ.ಎಲ್.ರಾಹುಲ್ ಹೊಸ ಮೈಲುಗಲ್ಲು

ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 38 ರನ್​ ಕಲೆಹಾಕುವ ಮೂಲಕ ಕೆಎಲ್ ರಾಹುಲ್ ವಿಶೇಷ ಮೈಲುಗಲ್ಲು ದಾಟಿದ್ದಾರೆ.ಬಾಂಗ್ಲಾದೇಶ ವಿರುದ್ಧದ ಮೊದಲ ದಿನ ಟೆಸ್ಟ್ ಪಂದ್ಯದ ಮೊದಲ…

Read More »
Top News

ಯುಎಸ್ ಮತ್ತು ಭಾರತದ ದ್ವಿಪಕ್ಷೀಯ ಮಾತುಕತೆ

ವಾಶಿಂಗ್ಟನ್: ಸದ್ಯ ಅಮೆರಿಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕ್ವಾಡ್ ಶೃಂಗಸಭೆಯಲ್ಲಿ  ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಪನೀಸ್ ಮತ್ತು ಜಪಾನ್‌ನ ಪ್ರಧಾನಿ ಫುಮಿಯೊ ಕಿಶಿಡಾ ಅವರೊಂದಿಗೆ…

Read More »
#Exclusive News

ತಿರುಪತಿ ಲಡ್ಡು ವಿವಾದ: ಆಂಧ್ರ ಡಿಸಿಎಂ ಪವನ್ ಕಲ್ಯಾಣ್ 11 ದಿನಗಳ ಪ್ರಾಯಶ್ಚಿತ್ತ ದೀಕ್ಷೆ

ಗೂಂಟುರು:ಟಿಟಿಡಿ  ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದಕ್ಕೆ ತಿಮ್ಮಪ್ಪನಿಗೆ   ಪ್ರಾಯಶ್ಚಿತ್ತ ಮಾಡಿಕೊಳ್ಳಲು 11 ದಿನಗಳ ಪ್ರಾಯಶ್ಚಿತ್ತ ದೀಕ್ಷೆ ಕೈಗೊಳ್ಳುವುದಾಗಿ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ…

Read More »
ಫ್ರೀಡಂ ಟಿವಿ ವಿಶೇಷ

ರಾಜ್ಯಾದಾದ್ಯಂತ ಇಂದು-ನಾಳೆ ಭಾರಿ ಮಳೆ!

ಸೆ.22ರಂದು ಭಾನುವಾರ ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿಕ್ಕ ಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ…

Read More »
#Exclusive News

ಶಾಸಕ ಮುನಿರತ್ನ ವಿರುದ್ಧದ ಪ್ರಕರಣದ ತನಿಖೆಗೆ ಎಸ್​ಐಟಿ ನೇಮಕ ಮಾಡಿ ಸರ್ಕಾರ ಆದೇಶ

ಅತ್ಯಾಚಾರ ಮತ್ತು ಹನಿ ಟ್ರ್ಯಾಪಿಂಗ್ ಆರೋಪ ಎದುರಿಸುತ್ತಿರುವ ಬೆಂಗಳೂರಿನ ಆರ್‌ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ಧ ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಗೆ…

Read More »
#Exclusive News

ಬೆಂಗಳೂರಿನಲ್ಲಿ ಒಣಗಿದ ಮರಗಳಿಂದ ಗಂಡಾಂತರ..!

ಡೇಂಜರ್ ಮರಗಳ ತೆರವಿಗೆ ಮುಂದಾದ ಬಿಬಿಎಂಪಿ.ಕೆಲ ದಿನಗಳ ಹಿಂದೆ ಒಣಗಿದ ಮರಗಳಿಂದ ಸಾವು ನೋವು ಹೆಚ್ಚಾಗಿದೆ.ಜನರ ಸಾವಿನ ಬಳಿಕ ನಗರದಲ್ಲಿ ಒಣಗಿದ ಮರಗಳಿಗೆ ಕೊಡಲಿ ಹಾಕಿದ ಬಿಬಿಎಂಪಿ.…

Read More »
#Exclusive News

ಬಿಜೆಪಿ ದ್ವೇಷ ರಾಜಕಾರಣಕ್ಕೆ ನಾನೇ ಸಾಕ್ಷಿ-ವಿನಯ್ ಕುಲಕರ್ಣಿ

ಬೆಳಗಾವಿ:ಬಿಜೆಪಿಯವರು ಮಾಡಿದ ದ್ವೇಷದ ರಾಜಕಾರಣ ನಾವು ಯಾರೂ ಮಾಡಿಲ್ಲ. ಬಿಜೆಪಿ ಅಧಿಕಾರದಲ್ಲಿ ಇದ್ದಾಗ  ಅವರು ಎಷ್ಟು ಜನಕ್ಕೆ ಎಷ್ಟೆಲ್ಲಾ ತೊಂದರೆ ನೀಡಿದ್ದಾರೆ ಎಂಬುವುದಕ್ಕೆ ನಾನೇ ದೊಡ್ಡ ಸಾಕ್ಷಿ…

Read More »
#Exclusive News

ಶಾಸಕ ಮುನಿರತ್ನಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ!

ಬೆಂಗಳೂರು:ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಶನಿವಾರ ಆದೇಶ ನೀಡಿದೆ. ಇದರೊಂದಿಗೆ ಅವರು ಮತ್ತೆ…

Read More »
#Exclusive News

ಕುಮಾರಸ್ವಾಮಿ ಹಿಟ್ ಎಂಡ್ ರನ್ ಗಿರಾಕಿ-ಸಿಎಂ ಸಿದ್ದರಾಮಯ್ಯ

ಮೈಸೂರಿನ  ಪ್ರವಾಸದ ವೇಳೆ  ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಸರಾ ಹಾಗೂ ಮುನಿರತ್ನ ಕೇಸ್ ಕುರಿತು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು. ಹೆಸರಾಂತ ಸಾಹಿತಿ…

Read More »
#Exclusive News

ವಿಚ್ಚೇದನ ಕೋರಿದ್ದ ದಂಪತಿಯನ್ನು ಕೊಪ್ಪಳ ಗವಿಮಠಕ್ಕೆ ಕಳುಹಿಸಿದ ಹೈಕೋರ್ಟ್!

ವಿಚ್ಚೇದನ ಕೋರಿದ್ದ ದಂಪತಿಯನ್ನು ಗವಿಮಠಕ್ಕೆ ಕಳುಹಿಸಿದ ಹೈಕೋರ್ಟ್.  ಸ್ವಾಮೀಜಿ ಮಧ್ಯಸ್ಥಿಕೆಯಲ್ಲಿ ಸಮಸ್ಯೆ ಇತ್ಯರ್ಥಮಾಡಿಕೊಳ್ಳಿ ಎಂದು ಧಾರವಾಡ ಹೈಕೋರ್ಟ್‌ ನ್ಯಾಯಮೂರ್ತಿ ವಿಚ್ಚೆದನ ದಂಪತಿಗಳಿಗೆ ತಿಳಿಸಿದ್ದಾರೆ.ವಿಚ್ಛೇದನಕ್ಕಾಗಿ ನ್ಯಾಯಾಲಯದ ಮೆಟ್ಟಿಲೇ ರಿದ್ದ…

Read More »
#Exclusive News

ಶಿಕ್ಷಣಕ್ಕಾಗಿ ಅರೆಕಾಲಿಕ ಕೆಲಸ ಮಾಡುತ್ತಿದ್ದ ಡೆಲಿವರಿ ಬಾಯ್ ಸಾವು!

ಚೆನ್ನೈ: ಶಿಕ್ಷಣ ಮತ್ತು ಇತರ ದೈನಂದಿನ ಉಪಯೋಗಕ್ಕಾಗಿ ಅರೆಕಾಲಿಕ ಕೆಲಸ ಮಾಡುತ್ತಿದ್ದ ಜೆ ಪವಿತ್ರನ್.  ದಿನನಿತ್ಯ ಡೆಲಿವರಿ ಬಾಯ್ ಆಗಿ ಕಾರ್ಯನಿರ್ವಹಿಸಿತ್ತಿದ್ದ. ಸೆ.11 ರಂದು ನಿಗದಿಪಡಿಸದ್ದ ವಸ್ತುವನ್ನು…

Read More »
#Exclusive News

“ಪ್ರಜ್ವಲ್ ಒಳ್ಳೆಯ ಹುಡುಗ, ಅವನಿಗೆ ಏನೂ ಗೊತ್ತಾಗಲ್ಲ-ಎಚ್.ಡಿ.ರೇವಣ್ಣ

ತಮಗೆ ಮತ್ತು ತಮ್ಮ ಕುಟುಂಬಕ್ಕೆ ಎದುರಾಗಿರುವ ತೊಂದರೆಗಳು ಮತ್ತು ಹಾಸನ ರಾಜಕೀಯದ ಬಗ್ಗೆ ಮಾಜಿ ಸಚಿವ ಮತ್ತು ಹೊಳೇನರಸಿಪುರದ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಮಾತನಾಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ…

Read More »
#Exclusive News

ಅಣ್ಣನ ಬೆಂಬಲಕ್ಕೆ ನಿಂತ ಸಹೋದರಿ ಶರ್ಮಿಳಾ!

    ತಿರುಮಲ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಗೋಮಾಂಸವನ್ನು ಬೆರೆಸಲಾಗಿದೆ ಎಂದು ಮುಖ್ಯಮಂತ್ರಿ  ಚಂದ್ರಬಾಬು ನಾಯ್ಡು ಆರೋಪ ಮಾಡಿದ್ದಾರೆ. ಇದರ ಬೆನ್ನಲ್ಲೇ ನಿನ್ನೆ ಟಿಡಿಪಿ ಪುರಾವೆ…

Read More »
#Exclusive News

ಯೂನಿಯನ್ ಬ್ಯಾಂಕ್ ಗ್ರಾಹಕರಿಗೆ ಮಂತ್ ಎಂಡ್ ಶಾಕ್

ಮುಂದಿನ ವೀಕೆಂಡ್ ಗೆ ಬ್ಯಾಂಕ್ ಕೆಲ್ಸ ಮುಗಿಸ್ಕೊಂಡ್ರಾಯ್ತು ಅಂತಾ ಯಾವುದೇ ಬ್ಯಾಂಕ್ ವ್ಯವಹಾರಗಳನ್ನ ಪೆಂಡಿಂಗ್‌ ಇಟ್ಕೋಬೇಡಿ. ಯಾಕಂದ್ರೆ ಸೆ.27ರಿಂದಲೇ ಬ್ಯಾಂಕ್ ಬಂದ್. 28ರಂದು ನಾಲ್ಕನೇ‌‌ ಶನಿವಾರ ಹಾಗೂ…

Read More »
#Exclusive News

ದರ್ಶನ್ ತಪ್ಪು ಮಾಡಿರೋದು ನಿಜ-ಎನ್​ ಎಂ ಸುರೇಶ್

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ನಟ ದರ್ಶನ್ ಕುರಿತು ಚಲನಚಿತ್ರ ವಾಣಿಜ್ಯ ಮಂಡಳಿ ಆಧ್ಯಕ್ಷ ಎನ್​ ಎಂ ಸುರೇಶ್ ಫ್ರೀಡಂ ಟಿವಿಗೆ ಪ್ರತಿಕ್ರಿಯೇ ನೀಡಿದ್ದು,…

Read More »
#Exclusive News

ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ಬೆಂಕಿಯ ಅವಘಡ!

ಬೆಂಗಳೂರು:ಬೆಂಗಳೂರಿನ ಎಂಎಸ್ ರಾಮಯ್ಯ  ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್‌ ಆಗಿ ಬೆಂಕಿ ಆಹುತ ಸಂಭವಿಸಿದೆ.  ಮಧ್ಯಾಹ್ನ 1:15 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಎಂಎಸ್ ರಾಮಯ್ಯ…

Read More »
#Exclusive News

ಮದ್ಯಪ್ರಿಯರಿಗೆ ಶಾಕ್ ಕೊಟ್ಟ ರಾಜ್ಯ ಸರ್ಕಾರ!

ರಾಜ್ಯದಲ್ಲಿ ಮದ್ಯದ ದರ ಮತ್ತೆ ಏರಿಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಅಕ್ಟೋಬರ್​ ಮೊದಲ ವಾರದಿಂದಲೇ ಪರಿಷ್ಕೃತ ದರ ಏರಿಕೆ ಮಾಡುವ  ಸಾಧ್ಯತೆ ಇದೆ. ಪರಿಷ್ಕೃತ ಮದ್ಯದ…

Read More »
#Exclusive News

ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಸೀಳಬೇಕು

ಮೀಸಲಾತಿ ವಿರೋಧಿ ಹೇಳಿಕೆ ನೀಡಿರುವ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ನಾಲಿಗೆಯನ್ನು ಸೀಳಬೇಕು ಎಂದು ಬಿಜೆಪಿ ರಾಜ್ಯಸಭಾ ಸದಸ್ಯ ಅನಿಲ್ ಬೋಂಡೆ ಮಂಗಳವಾರ ಹೇಳಿದ್ದಾರೆ.…

Read More »
#Exclusive News

ಗಣೇಶ ಮೆರವಣಿಗೆ ವೇಳೆ ದರ್ಶನ‌ ಪೋಟೋ ಹಿಡಿದು ಕುಣಿದ ಅಭಿಮಾನಿಗಳು!

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ  ಗಣೇಶ ಮೆರವಣಿಗೆಯ ಸಮಯದಲ್ಲಿ ದರ್ಶನ‌ ಪೋಟೋ ಹಿಡಿದು ಕುಣಿದಾಡಿದ ದಾಸನ  ಅಭಿಮಾನಿಗಳು.ಹುಬ್ಬಳ್ಳಿ ಯ ಮರಾಠ ಗಲ್ಲಿಯ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಡಿ ಬಾಸ್  ಪೋಟೋ…

Read More »
#Exclusive News

ಮತ್ತೆ ಶುರುವಾಯಿತು ನಟ ವಿಷ್ಣುವರ್ಧನ್ ಸಮಾಧಿ ಜಾಗದ ವಿವಾದ..!

ಮತ್ತೆ ಶುರುವಾಯಿತು ನಟ ವಿಷ್ಣುವರ್ಧನ್ ಸಮಾಧಿ ಜಾಗದ ವಿವಾದ. ಸಂಘರ್ಷಕ್ಕೆ ಕಾರಣವಾಯಿತು ವಿಷ್ಣುವರ್ಧನ್ ಸ್ಮಾರಕ.ಅಭಿಮಾ ನ್ ಸ್ಟುಡಿಯೋ ಮಾಲೀಕರು ಮತ್ತು ಅಭಿಮಾನಿಗಳ  ನಡುವೆ ಫೈಟ್ .  ಸಮಾಧಿ…

Read More »
#Exclusive News

ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದಲ್ಲಿ ರಾತ್ರಿ ವೇಳೆ ನಡು ರಸ್ತೆಯಲ್ಲಿ ಹುಲಿರಾಯನ ದರ್ಶನ!

ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ನಾಲ್ಕೇರಿ ಗ್ರಾಮದಲ್ಲಿ ಹುಲಿ ಚಲನೆಯನ್ನು ಸೆರೆ ಹಿಡಿಯಲಾಗಿದೆ. ಕತ್ತಲ ರಸ್ತೆಯಲ್ಲಿ ತಡರಾತ್ರಿ ಹುಲಿ ಪ್ರತ್ಯಕ್ಷವಾಗಿದೆ. ನಾಲ್ಕೇರಿ-ಕುಟ್ಟ ಮಾರ್ಗದ ರಸ್ತೆಯಲ್ಲಿ ರೈತರ ತೋಟದಲ್ಲಿ…

Read More »
#Exclusive News

ಕುರುಕ್ಷೇತ್ರ ನಿರ್ಮಾಪಕನಿಗೆ 14 ದಿನ ಅಜ್ಞಾತವಾಸ!

ಕೆಟ್ಟ ಭಾಷೆ, ಜೀವ ಬೆದರಿಕೆ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ಪರಪ್ಪನ  ಅಗ್ರಹಾರಕ್ಕೆಎರಡು ದಿನಗಳ ಪೊಲೀಸ್ ಕಸ್ಟಡಿ ಅಂತ್ಯ ಹಿನ್ನಲೆ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದ…

Read More »
#Exclusive News

ಶಾಸಕ ಮುನಿರತ್ನಗೆ 14 ದಿನ ನ್ಯಾಯಾಂಗ ಬಂಧನ

ಜಾತಿ ನಿಂದನೆ ಮತ್ತು ಕೊಲೆ ಬೆದರಿಕೆ ಆರೋಪದ ಮೇಲೆ ಜೈಲಿನಲ್ಲಿರುವ ಶಾಸಕ ಮುನಿರತ್ನಗೆ 14 ದಿನದ ಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ…

Read More »
#Exclusive News

ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ:ಶಾಸಕ ಸಂಜಯ್ ಗಾಯಕ್‌ವಾಡ್

ಮುಂಬೈ: ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಅವರ ನಾಲಿಗೆ ಕತ್ತರಿಸಿದವರಿಗೆ 11 ಲಕ್ಷ ರೂ. ಬಹುಮಾನ ನೀಡುವುದಾಗಿ ಶಿವಸೇನಾ ಶಾಸಕ ಸಂಜಯ್ ಗಾಯಕ್‌ವಾಡ್ ವಿವಾದಾತ್ಮಕ…

Read More »
#Exclusive News

ಮುನಿರತ್ನನ ಬೆಂಬಲಕ್ಕೆ ನಿಂತ HDK ಮತ್ತು ಅಶೋಕ ವಿರುದ್ದ ಡಿಕೆಸು ಕಿಡಿ!

ಕೊಲೆ ಬೆದರಿಕೆ ಹಾಗೂ ಜಾತಿ ನಿಂದನೆ ಆರೋಪದ ಮೇಲೆ ಜೈಲಿನಲ್ಲಿರುವ ಶಾಸಕ ಮುನಿರತ್ನ ಪರ ಮಾತನಾಡುತ್ತಿರುವ ನಾಯಕರಿಗೆ ಮಾಜಿ ಸಂಸದ ಡಿ.ಕೆ.ಸುರೇಶ್ ಟಾಂಗ್ ಕೊಟ್ಟಿದ್ದಾರೆ. ಸಮುದಾಯ ಹಾಗೂ…

Read More »
Top News

ಯೋಗ್ಯತೆವಿದ್ದರೂ ದಲಿತ ನಾಯಕರಿಗೆ ಮುಖ್ಯಮಂತ್ರಿ ಕೈ ಗಾದಿ ತಪ್ಪಿದೆ-ಪರಂ

ತೂಮಕೂರು:ತೂಮುಕೂರಿನಲ್ಲಿ ನಡೆದ ಶ್ರೀ ಹರ್ತಿ ಪತ್ತಿನ ಸಹಕಾರ ಸಂಘದ ನಿಯಮಿತ ವಾರ್ಷಿಕ ಮಹಾಸಭೆಯಲ್ಲಿ  ಸಾಮರ್ಥ್ಯವಿದ್ದರೂ ದಲಿತ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ಕೈ ತಪ್ಪಿ ಹೋಗಿದೆ ಎಂದು ಗೃಹ…

Read More »
Back to top button