freedom tv

#Exclusive News

ಜೀವನದಲ್ಲಿ ಸೋತಿದ್ದೇನೆ ; ಬದುಕಿನಲ್ಲಿ ಸೋತಾಗಿದೆ : ರಮೇಶ್ ಕುಮಾರ್

ಕೋಲಾರ: ನಾನು ಜೀವನದಲ್ಲಿ ಸೋತಿದ್ದೇನೆ. ಮತ್ತೆ ಇನ್ನೊಂದು ಚುನಾವಣೆಗೆ ನಿಲ್ಲುವ ಆಸೆ ನನಗೆ ಇಲ್ಲ ಎನ್ನುವ ಮೂಲಕ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ರಾಜಕೀಯ ನಿವೃತ್ತಿಯ…

Read More »
#Exclusive News

ರಾಜ್ಯ ಒಕ್ಕಲಿಗರ ಸಂಘದಲ್ಲಿಯು ’ಕನಕಪುರ ಬಂಡೆ’ ಮೇಲುಗೈ……!

ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರೊಂದಿಗೆ ಗುರುತಿಸಿ ಕೊಂಡಿದ್ದ ಬಿ.ಕೆಂಚಪ್ಪಗೌಡ ಆಯ್ಕೆ ಆಗಿದ್ದಾರೆ. ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರ ಬೆಂಬಲದೊಂದಿಗೆ…

Read More »
#Exclusive News

ಶಿವನಸಮುದ್ರಕ್ಕೆ ಭೇಟಿ ಕೊಟ್ಟ ’ಬೈರತಿ ರಣಗಲ್​’

ಚಾಮರಾಜನಗರ: ಅನಾರೋಗ್ಯದ ನಿಮಿತ್ತ ಚಿಕಿತ್ಸೆಗೆ ಡಿಸೆಂಬರ್ 18 ರಂದು ವಿದೇಶಕ್ಕೆ ತೆರಳುತ್ತಿರುವ ನಟ ಡಾ.ಶಿವರಾಜ್ ಕುಮಾರ್ ತಮ್ಮ ಪತ್ನಿ ಗೀತಾ ಅವರೊಂದಿಗೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ  ತಾಲೂಕಿನ…

Read More »
#Exclusive News

12ನೇ ವಯಸ್ಸಿಗೆ ಸಾರ್ವಜನಿಕ ಪರ್ಫಾರ್ಮೆನ್ಸ್ ನೀಡಿದ ’ಜಾಕಿರ್ ಹುಸೇನ್’…..

ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ಅವರು ನಿಧನ ಹೊಂದಿದ್ದಾರೆ. ದೂರದ ಅಮೆರಿಕದಲ್ಲಿ ಅವರು ಕೆಲ ದಿನಗಳಿಂದ ಚಿಕಿತ್ಸೆ ಪಡೆದಿದ್ದರು. ಅವರಿಗೆ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಂಡಿತ್ತು. ಅವರು…

Read More »
#Exclusive News

ವಿಶ್ವವಿಖ್ಯಾತ ತಬಲಾ ಮಾಂತ್ರಿಕ ’ಜಾಕಿರ್ ಹುಸೇನ್’ ನಿಧನ…….!

  ದೆಹಲಿ: ವಿಶ್ವವಿಖ್ಯಾತ ತಬಲಾ ಮಾಂತ್ರಿಕ ಜಾಕಿರ್ ಹುಸೇನ್ ನಿಧನರಾಗಿದ್ದಾರೆ. 73 ವಯಸ್ಸಿನ ಜಾಕಿರ್ ಅವರಿಗೆ ಕಳೆದ ಎರಡು ವಾರಗಳಿಂದ ಹೃದಯ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದು, ಹೀಗಾಗಿ ಅಮೆರಿಕದ…

Read More »
#Exclusive News

ವಿಜಯಪುರದಲ್ಲಿ ಅಬಕಾರಿ ಇಲಾಖೆಯಿಂದ ಭರ್ಜರಿ‌ ಕಾರ್ಯಾಚರಣೆ….!

ವಿಜಯಪುರ : ವಿಜಯಪುರ ಅಬಕಾರಿ ಇಲಾಖೆ ಭರ್ಜರಿ‌ ಕಾರ್ಯಾಚರಣೆ ನಡೆಸಿ ನಕಲಿ ಮದ್ಯ ತಯಾರಿಕೆ ಘಟಕದ ಮೇಲೆ‌ ದಾಳಿ ನಡೆಸಿ‌ ಲಕ್ಷಾಂತರ ಮೌಲ್ಯದ ಮದ್ಯವನ್ನ ಸೀಜ್ ಮಾಡಿದ್ದಾರೆ.…

Read More »
#Exclusive News

’ಟಗರ’ನ್ನು ಮದುವೆಗೆ ಆಹ್ವಾನಿಸಿದ ’ಡಾಲಿ’…!

ಬೆಂಗಳೂರು : ಕನ್ನಡ ಚಿತ್ರರಂಗದ ಅಚ್ಚುಮೆಚ್ಚಿನ ನಟ ಡಾಲಿ ಧನಂಜಯ್ ಅವರು ತಮ್ಮ ಬಹುಕಾಲದ ಗೆಳತಿ ಡಾ.ಧನ್ಯತಾ ಅವರ ಜೊತೆಗೆ ವಿವಾಹವಾಗಲಿದ್ದಾರೆ. ಫೆಬ್ರವರಿ 15ರಂದು ಮೈಸೂರಿನಲ್ಲಿ ನಡೆಯುವ ತಮ್ಮ…

Read More »
#Exclusive News

ರಾಯಚೂರಿನಲ್ಲಿ ಹೆಚ್ಚುತ್ತಿರುವ ಬಾಣಂತಿಯರ ಸಾವು…ಸಾವಿನ ಸಂಖ್ಯೆ 10ಕ್ಕೆ ಏರಿಕೆ….!

ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಮುಂದುವರೆದಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ. ಈ ಪೈಕಿ ಮೂರು ತಿಂಗಳಲ್ಲಿ ಒಟ್ಟು 10 ಬಾಣಂತಿಯರು ಸಾವನ್ನಪ್ಪಿದ್ದಾರೆ. ಮೃತ…

Read More »
#Exclusive News

ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಸ್ಥಗಿತಗೊಳಿಸಬೇಕು ; ಬಿ.ವೈ.ವಿಜಯೇಂದ್ರ

ಬೆಂಗಳೂರು: ಬಿಜೆಪಿಯಲ್ಲಿ ಬಣ ರಾಜಕೀಯಕ್ಕೆ ಅವಕಾಶ ಇಲ್ಲವೇ ಇಲ್ಲ. ಬಣದ ಹೆಸರಿನಲ್ಲಿ ಸಭೆಗಳನ್ನು ಆಯೋಜಿಸುವುದನ್ನು ಒಪ್ಪಲಾಗದು. ಈ ನಿಟ್ಟಿನಲ್ಲಿ ಸಭೆ, ಸಮಾವೇಶಗಳನ್ನು ಮಾಡಲು ಯಾರೇ ಹೊರಟಿದ್ದರೂ ಕೂಡಲೇ…

Read More »
#Exclusive News

ಆಕ್ಟರ್​-ಡಾಕ್ಟರ್ ಮದುವೆ ;ಧನಂಜಯ್-ಧನ್ಯತಾ ಮದುವೆ ಲಗ್ನಪತ್ರಿಕೆ ಹೇಗಿದೆ ನೋಡಿ……

ಡಾಲಿ ಧನಂಜಯ್ ತಮ್ತು ಧನ್ಯತಾ ಅವರ ವಿವಾಹ ನಿಶ್ಚಿತಾರ್ಥ ಕೆಲವೇ ವಾರಗಳ ಹಿಂದಷ್ಟೆ ಸರಳವಾಗಿ ನೆರವೇರಿದೆ. ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯಾತಾ ಪರಸ್ಪರ ಉಂಗುರ ಬದಲಾವಣೆ…

Read More »
#Exclusive News

ಇಂದು ಮಹಾರಾಷ್ಟ್ರ ಸಂಪುಟ ವಿಸ್ತರಣೆ ; 43 ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ….

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಭಾನುವಾರ ತಮ್ಮ ಸಂಪುಟವನ್ನು ವಿಸ್ತರಿಸುವ ನಿರೀಕ್ಷೆಯಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಗೃಹ ಮತ್ತು ಕಂದಾಯ ಖಾತೆಗಳನ್ನು ಉಳಿಸಿಕೊಳ್ಳಬಹುದು ಎಂದು…

Read More »
#Exclusive News

ದೆಹಲಿ ಚಲೋ ಪಾದಯಾತ್ರೆಗೆ ಕುಸ್ತಿಪಟು ಪುನಿಯಾ ಬೆಂಬಲ…….!

ನವದೆಹಲಿ: ರೈತರ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಂಜಾಬ್‌-ಹರ್ಯಾಣದ 101 ರೈತರು ಹಮ್ಮಿಕೊಂಡಿರುವ ದೆಹಲಿ ಚಲೋ ಪಾದಯಾತ್ರೆಯನ್ನು ಶನಿವಾರ ಶಂಭು ಗಡಿಯಲ್ಲಿ ಮೂರನೇ ಬಾರಿ…

Read More »
#Exclusive News

ಗೃಹಲಕ್ಷ್ಮಿ ಯೋಜನೆಯ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆ….!

ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಮೂಲಕ ಪಡೆದ ಹಣದಲ್ಲಿ ಬೋರ್‌ವೆಲ್ ಕೊರೆಸಿ ಬದುಕು ಕಟ್ಟಿಕೊಂಡ ಅತ್ತೆ – ಸೊಸೆಯ ಮಾತುಗಳು ಕೇಳಿ ಖುಷಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದಾರಮಯ್ಯ ಅವರು…

Read More »
#Exclusive News

ಭಾರತ-ಪಾಕ್ ಯುದ್ಧದಲ್ಲಿ ಅಲ್ಲು ಹೋರಾಡಿ ದೇಶವನ್ನು ಗೆಲ್ಲಿಸಿದ್ದಾರಾ ?: ರೇವಂತ್‌ ಕಿಡಿ

  ಹೈದರಾಬಾದ್: ನಟ ಅಲ್ಲು ಅರ್ಜುನ್ ಬಂಧನದ ಬೆನ್ನಲ್ಲೇ ಅವರ ನಡೆಗಳನ್ನು ಪ್ರಶ್ನಿಸಿದ್ದ ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಮತ್ತೆ ವಾಗ್ದಾಳಿ ನಡೆಸಿದ್ದು, ‘ಅಲ್ಲು ಅರ್ಜುನ್ ಒಬ್ಬ…

Read More »
#Exclusive News

ಸೂಪರ್ ಸ್ಟಾರ್ ರಜನಿಕಾಂತ್​ ಅವರಿಗೆ ಭಾರತರತ್ನ ಕೊಡಲು ಮನವಿ……!

  ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಛಾಪು ಮೂಡಿಸಿ ಭಾರತ ಅಲ್ಲದೆ ರಾಷ್ಟ್ರೀಯ ಮಟ್ಟದಲ್ಲಿಯೂ ಸೂಪರ್ ಸ್ಟಾರ್ ಎಂದೆ ಖ್ಯಾತಿ ಪಡೆದಿರೋ ರಜನೀಕಾಂತ್ ರವರಿಗೆ ಭಾರತ ರತ್ನ ಕೊಡಬೇಕಾಗಿ…

Read More »
#Exclusive News

ಗುಟ್ಕಾ ಪಾನ್ ಪಾರಗ್ ಕೂಡ ನಕಲಿ ; ಲಕ್ಷಾಂತರ ಮೌಲ್ಯದ ಗುಟ್ಕಾ ಸೀಜ್.!

  ಬೆಂಗಳೂರು: ಪಾನ್ ಪಾರಗ್ ಗುಟ್ಕಾ, ಪದಾರ್ಥಗಳೆ ಆರೋಗ್ಯಕ್ಕೆ ಹಾನಿಕಾರಕ. ಇವು ಕಂಪನಿಯಿಂದ ಬಂದ್ರೆ ಒಂದಷ್ಟು ನಿಯಮಗಳನ್ನ ಪಾಲನೆ ಮಾಡ್ತಾರೆ. ಆದ್ರೆ ಹಣ ಮಾಡೋ ಉದ್ದೇಶದಿಂದ ವ್ಯವಸ್ಥಿತವಾಗಿ…

Read More »
#Exclusive News

ಸ್ಟೇಜ್ ಮೇಲೆ ನವದಂಪತಿಗಳು ಏನ್​ ಮಾಡಿದ್ರು ಗೋತ್ತಾ…ನೋಡಿದ್ರೆ ಶಾಕ್​ ಆಗ್ತಿರಾ…..!

ಮದುವೆ ಅಂದ್ಮೇಲೆ ಡ್ಯಾನ್ಸ್‌, ಹಾಡು, ಮೋಜು-ಮಸ್ತಿ, ತಮಾಷೆಯಂತೂ ಇದ್ದೆ ಇರುತ್ತದೆ. ಸಾಮಾನ್ಯವಾಗಿ ಮದುವೆ ಸಮಾರಂಭಗಳಲ್ಲಿ ವಧು-ವರರ ನೃತ್ಯ ಮಾಡುವ ಮೂಲಕ ಗಮನ ಸೆಳೆಯುವುದು ಸರ್ವೇ ಸಾಮಾನ್ಯ. ಈ…

Read More »
#Exclusive News

ಹನುಮಾನ್ ಚಾಲಿಸ್ ಪಾರಾಯಣ ಮಾಡುವ ಮೂಲಕ ಗಿನ್ನಿಸ್​ ದಾಖಲೆಯಾಗಿದೆ….

ಮೈಸೂರು : ಹನುಮ ಜಯಂತಿ ಹಿನ್ನೆಲೆಯಲ್ಲಿ ಮೈಸೂರಿನ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ 650ಕ್ಕೂ ಹೆಚ್ಚು ಜನರು ಸತತವಾಗಿ 33 ಗಂಟೆ 33 ನಿಮಿಷ ಹನುಮಾನ್ ಚಾಲಿಸ್ ಪಾರಾಯಣ ಮಾಡುವ…

Read More »
#Exclusive News

ಐಕಾನಿಕ್​ ಸ್ಟಾರ್​….ಭೇಟಿಯಾದ….ರಿಯಲ್ ಸ್ಟಾರ್​….!

ಹೈದ್ರಾಬಾದ್ : ಸಂಧ್ಯಾ ಥಿಯೇಟರ್​ನಲ್ಲಿ ಉಂಟಾದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಅರೆಸ್ಟ್‌ ಆಗಿದ್ದ ಅಲ್ಲು ಅರ್ಜುನ್‌ ಶನಿವಾರ ರಿಲೀಸ್‌ ಆಗಿದ್ದಾರೆ. ಇದೇ ವೇಳೆ…

Read More »
#Exclusive News

11 ವರ್ಷಗಳ ನಂತರ ತೆರೆದ ದೇವಾಲಯದ ಬಾಗಿಲು……

ಮೈಸೂರು: ಇಲ್ಲಿನ ಜಯಪುರ ಹೋಬಳಿ ಮಾರ್ಬಳ್ಳಿ ಗ್ರಾಮದ ಮಾರಮ್ಮ ದೇವಾಲಯದ ಬಾಗಿಲನ್ನು 11 ವರ್ಷಗಳ ನಂತರ ತೆರೆಯಲಾಗಿದೆ.11 ವರ್ಷಗಳ ಹಿಂದೆ ದಲಿತರ  ಪ್ರವೇಶಕ್ಕೆ ನಿರ್ಬಂಧ ಹೇರಿದ ಹಿನ್ನೆಲೆಯಲ್ಲಿ…

Read More »
#Exclusive News

ಸಕ್ಕರೆ ನಾಡಿನಲ್ಲಿ ನೀರಿನ ಟ್ಯಾಂಕ್‌ಗೆ ನೇಣು ಬಿಗಿದುಕೊಂಡು ಎಂಜಿನಿಯರ್ ಸಾವು….!

ಮಂಡ್ಯ: ಸಕ್ಕರೆ ನಾಡಿನಲ್ಲಿ ನೀರಿನ ಟ್ಯಾಂಕ್‌ಗೆ ನೇಣು ಬಿಗಿದುಕೊಂಡು ಎಂಜಿನಿಯರ್ ಸೂಸೈಡ್ ಮಾಡಿಕೊಂಡಿದ್ದಾನೆ.ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಕುರುಬರದೊಡ್ಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. 30 ವರ್ಷದ…

Read More »
#Exclusive News

ರೈಲಿಗೆ ತಲೆ ಕೊಟ್ಟು ಹೆಡ್ ಕಾನ್‌ಸ್ಟೆಬಲ್ ಆತ್ಮಹತ್ಯೆ

ಬೆಂಗಳೂರು : ಹುಳಿಮಾವ ಪಿಎಸ್‌ನಲ್ಲಿ ಕೆಲಸ ಮಾಡುತ್ತಿದ್ದ 33 ವರ್ಷದ ಹೆಡ್ ಕಾನ್‌ಸ್ಟೆಬಲ್ ತಿಪ್ಪಣ್ಣ ಆಲೂಗೂರು ಬೈಯಪನಹಳ್ಳಿ ವ್ಯಾಪ್ತಿಯಲ್ಲಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಡೆತ್ ನೋಟ್‌ನಲ್ಲಿ…

Read More »
#Exclusive News

ಅಲ್ಲು ಅರ್ಜುನ್ ಬಂಧನ ಸರಿ: ಸಿಎಂ ರೇವಂತ್ ರೆಡ್ಡಿ

ಹೈದರಾಬಾದ್ : ನಟ ಅಲ್ಲು ಅರ್ಜುನ್ ಬಂಧಿಸಿದ್ದಕ್ಕೆ ಟೀಕೆಗೆ ಒಳಗಾಗಿರುವ ತೆಲಂಗಾಣ ಮುಖ್ಯಮಂತ್ರಿ ರೇವಂತ ರೆಡ್ಡಿ ಮೌನ ಮುರಿದಿದ್ದು, ಬಂಧನವನ್ನು ಸಮರ್ಥಿಸಿ ಕೊಂಡಿದ್ದಾರೆ. ಶುಕ್ರವಾರ ತಮ್ಮ ವಿರುದ್ಧ…

Read More »
#Exclusive News

‘ಸಂವಿಧಾನವು ಆರ್‌ಎಸ್ ಎಸ್‌ನ ನಿಯಮಗಳ ಪುಸ್ತಕವಲ್ಲ’ : ಪ್ರಿಯಾಂಕಾ ಗಾಂಧಿ

ನವದೆಹಲಿ: ‘ಸಂವಿಧಾನವು ಆರ್‌ಎಸ್ ಎಸ್‌ನ ನಿಯಮಗಳ ಪುಸ್ತಕವಲ್ಲ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಅರ್ಥ ಮಾಡಿಕೊಂಡಿಲ್ಲ. ಲೋಕಸಭೆ ಚುನಾವಣೆ ಯಲ್ಲಿ ಬಿಜೆಪಿ ಭರ್ಜರಿ ಬಹುಮತ ಪಡೆದಿದ್ದರೆ ಈಗಾಗಲೇ…

Read More »
#Exclusive News

ಸರ್ಕಾರದ ಗ್ಯಾರಂಟಿಗಳಿಗೂ ಗುನ್ನಾ ; ಕೋರ್ಟ್​ಗೆ ಮಹಾ ಮೋಸ ಮಾಡ್ತಿದ್ದವರು ಅಂದರ್.!

ಬೆಂಗಳೂರು : ಜೈಲಿನಲ್ಲಿರುವ ಆರೋಪಿಗಳಿಗೆ ಜಾಮೀನು ಕೊಡಿಸಲು ಹಾಗೂ ಸರ್ಕಾರದ ಯೋಜನೆಗಳಿಗೂ ಕೂಡ ಬಳಸಲು ಕ್ಷಣಾರ್ಧದಲ್ಲೇ ರೆಡಿಯಾಗುತಿತ್ತು ನಕಲಿ ಆಧಾರ್ ಕಾರ್ಡ್, ಪಾನ್ ಕಾರ್ಡ್,.ಆರ್ ಟಿ ಸಿಗಳು,…

Read More »
#Exclusive News

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪವಿತ್ರಾಗೌಡ ಪಾತ್ರ ಇಲ್ಲ : ವಕಿಲೆ ಶಿಲ್ಪಾ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಏಳು ಆರೋಪಿಗಳಿಗೆ ಇಂದು  ಕರ್ನಾಟಕ ರಾಜ್ಯ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ, ಎ2 ದರ್ಶನ್​ಗೂ…

Read More »
#Exclusive News

ಸ್ನೇಹಿತನ ಮನೆ ಪಾರ್ಟಿಮಾಡಿ ಚಿನ್ನ ಕದ್ದು, ಜೊತೆಗೆ ಪುಷ್ಪ-2 ಸಿನಿಮಾ ನೋಡಿದ್ದ ಮಿತ್ರದ್ರೋಹಿ ಅರೆಸ್ಟ್..!

ಬೆಂಗಳೂರು: ಉಂಡು ಹೋದ ಕೊಂಡು ಹೋದ ಎಂಬ ಮಾತಿನಂತೆ ಸ್ನೇಹಿತನ ಮನೆಗೆ ಪಾರ್ಟಿ ಮಾಡಲು ಬಂದು ಮನೆಯಲ್ಲಿದ್ದ ಚಿನ್ನ ದೋಚಿ ಪೊಲೀಸರ ಅತಿಥಿಯಾಗಿದ್ದಾನೆ. ಭರತ್ ಬಂಧಿತ ಆರೋಪಿಯಾಗಿದ್ದು…

Read More »
#Exclusive News

ಅಲ್ಲು ಅರ್ಜುನ್ ಬಂಧನ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್ ….! ಇಲ್ಲಿದೆ ಸಂಪೂರ್ಣ ಮಾಹಿತಿ….

ಅಲ್ಲು ಅರ್ಜುನ್​ಗೆ ನಾಂಪಲ್ಲಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಡಿಸೆಂಬರ್ 4 ರ ರಾತ್ರಿ ಸಂಧ್ಯಾ ಚಿತ್ರಮಂದಿರದಲ್ಲಿ ನಡೆದ ‘ಪುಷ್ಪ 2’ ಸಿನಿಮಾದ ಬೆನಿಫಿಟ್…

Read More »
#Exclusive News

ಕಾಲ್ತುಳಿತ ಪ್ರಕರಣದಲ್ಲಿ ಅಲ್ಲು ಅರ್ಜುನ್‌ಗೆ ಮಧ್ಯಂತರ ಜಾಮೀನು ಮಂಜೂರಾಗಿದೆ….!

ಕಾಲ್ತುಳಿದಿಂದ ಮಹಿಳೆ ಸಾವು ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಟ ಅಲ್ಲು ಅರ್ಜುನ್​ಗೆ ತೆಲಂಗಾಣ ಹೈಕೋರ್ಟ್​ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಈಗಾಗಲೇ ಅಲ್ಲು ಅರ್ಜುನ್​ಗೆ 14 ದಿನಗಳ…

Read More »
#Exclusive News

ರಾಷ್ಟ್ರೀಯ ಕಾರು ರೇಸಿಂಗ್ ಚಾಂಪಿಯನ್ ಬಲ್ಲಾಳ್‌ ಸಾವು

ಉಡುಪಿ: ಕುಂದಾಪುರ ಬಳಿ ಸೋಮವಾರ ಸಂಭವಿಸಿದ್ದ ರಸ್ತೆ ಅಪಘಾತದಲ್ಲಿ 59 ವರ್ಷದ ರಾಷ್ಟ್ರೀಯ ಕಾರು ರೇಸಿಂಗ್ ಚಾಂಪಿಯನ್ ಒಬ್ಬರು ಸಾವನ್ನಪ್ಪಿದ್ದಾರೆ. ಮಂಗಳೂರು ಮೂಲದ ರಂಜಿತ್ ಬಲ್ಲಾಳ್ ಮೃತಪಟ್ಟವರು. ತನ್ನ ಕುಟುಂಬಸ್ಥರೊಂದಿಗೆ ಮೂರು ದಿನಗಳ…

Read More »
#Exclusive News

ಬೆನ್ನು ನೋವಿನ ಚಿಕಿತ್ಸೆಗಾಗಿ BGS ಆಸ್ಪತ್ರೆಯಲ್ಲಿ ನಟ ದರ್ಶನ್

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್, ಬುಧವಾರ BGS ಗ್ಲೆನೆಗಲ್ಸ್ ಗ್ಲೋಬಲ್ ಆಸ್ಪತ್ರೆಯಲ್ಲಿ ಬೆನ್ನು ನೋವಿನ ಶಸ್ತ್ರ ಚಿಕಿತ್ಸೆಗೆ ಒಳಗಾದರು. ದರ್ಶನ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ…

Read More »
#Exclusive News

ವಿಕಾಸ ಸೌಧ ಆವರಣದಲ್ಲಿ ಕೃಷ್ಣ ಅವರ ಪ್ರತಿಮೆ ಸ್ಥಾಪಿಸಬೇಕು : ಮಾಜಿ ಸಚಿವ ಸುರೇಶ್ ಕುಮಾರ್

ಬೆಂಗಳೂರು: ಮಂಗಳವಾರ ಮುಂಜಾನೆ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ ಅವರ ಗೌರವಾರ್ಥ ಪ್ರಶಸ್ತಿಗಳನ್ನು ಸ್ಥಾಪಿಸಬೇಕು ಮತ್ತು ಸ್ಮಾರಕವನ್ನು ನಿರ್ಮಿಸಬೇಕು ಎಂದು ರಾಜಕಾರಣಿಗಳು ರಾಜ್ಯ ಸರ್ಕಾರವನ್ನು ಪಕ್ಷಾತೀತವಾಗಿ…

Read More »
#Exclusive News

ರೇಣುಕಾಸ್ವಾಮಿ ಕೊಲೆ ಪ್ರಕರಣ: ದರ್ಶನ್​ ಮಧ್ಯಂತರ ಜಾಮೀನಿನ ಅವಧಿ ಡಿ.11ಕ್ಕೆ ಮುಕ್ತಾಯ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಅವರ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ಸೋಮವಾರ ವಿಸ್ತರಣೆ ಮಾಡಿದೆ. ಬೆನ್ನು ನೋವಿನಿಂದ ಬಳಲುತ್ತಿರುವ…

Read More »
#Exclusive News

ಅಮಿತ್ ಶಾ ಅವರನ್ನು ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ನವದೆಹಲಿ: ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಸೋಮವಾರ ನವದೆಹಲಿಯಲ್ಲಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಚನ್ನಪಟ್ಟಣ ವಿಧಾನಸಭೆ…

Read More »
#Exclusive News

ವಕ್ಫ್ ವಿವಾದ: ಲೋಕಾಯುಕ್ತ ವರದಿ ಮರೆಮಾಚಿದ ಕುರಿತು ಜೆಪಿಸಿ ಅಧ್ಯಕ್ಷರಿಗೆ ಲೆಹರ್ ಸಿಂಗ್ ಪತ್ರ

ವಕ್ಫ್ ಆಸ್ತಿಗೆ ಸಂಬಂಧಿಸಿದಂತೆ 2016ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಲೋಕಾಯುಕ್ತ ವರದಿಯನ್ನು ಹತ್ತಿಕ್ಕಿರುವ ಕುರಿತು ಜಂಟಿ ಸಂಸದೀಯ ಸಮಿತಿ(ಜೆಪಿಸಿ) ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ಭಾರತೀಯ…

Read More »
#Exclusive News

ಬನಶಂಕರಿ ಕನಕಪುರ ನೈಸ್ ರಸ್ತೆ ಮಧ್ಯೆ ಸಂಪರ್ಕ ಕಲ್ಪಿಸಲಿದೆ ನೂತನ ಫ್ಲೈಓವರ್

ಬೆಂಗಳೂರು : ಬೆಂಗಳೂರು ನಗರದ ಬನಶಂಕರಿ ಮತ್ತು ಕನಕಪುರ ಕಡೆಯ ನೈಸ್ ರಸ್ತೆ ಮಧ್ಯೆ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದೊಂದಿಗೆ ಎಕ್ಸ್​​ಪ್ರೆಸ್ ವೇ ಮಾದರಿಯಲ್ಲಿ ನೂತನ ಮೇಲ್ಸೇತುವೆ…

Read More »
#Exclusive News

ದೆಹಲಿ ಗಡಿಯಲ್ಲಿ ಮುಂದುವರಿದ ರೈತರ ಪ್ರತಿಭಟನೆ: ರಸ್ತೆ ತೆರವಿಗೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: ಪಂಜಾಬ್‌ನಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿನ ದಿಗ್ಬಂಧನಗಳನ್ನು ತಕ್ಷಣವೇ ತೆರವುಗೊಳಿಸಲು ಕೇಂದ್ರ ಮತ್ತು ಇತರ ಅಧಿಕಾರಿಗಳಿಗೆ ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ…

Read More »
#Exclusive News

2028ರ ಚುನಾವಣೆ ಮೇಲೆ ಕಣ್ಣಿಟ್ರಾ ; ಅಧಿಕಾರ ನಶ್ವರ, ಕಾಂಗ್ರೆಸ್ ಸಾಧನೆಗಳು ಅಜರಾಮರ :ಡಿ.ಕೆ.ಶಿವಕುಮಾರ್‌

ರಾಜ್ಯದಲ್ಲಿ ಸದ್ಯ ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಗೆದ್ದು ಬೀಗಿದೆ. ಮತ್ತೊಂದೆಡೆ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆಯ ಮಾತುಗಳು ಜೋರಾಗಿ ಕೇಳಿಬರುತ್ತಿವೆ. ಇನ್ನು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಆಗಲೇ 2028ರ ವಿಧಾನಸಭೆ…

Read More »
#Exclusive News

ಪಶ್ಚಿಮ ಬಂಗಾಳ: ಮುರ್ಷಿದಾಬಾದ್​ನಲ್ಲಿ ಬಾಂಬ್ ತಯಾರಿಸುವಾಗ ಸ್ಫೋಟ, ಮೂವರು ಸಾವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕಚ್ಚಾ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.ಕಚ್ಚಾ ಬಾಂಬ್ ತಯಾರಿಸುತ್ತಿದ್ದಾಗ ಮಾಮನ್ ಮನೆಯಲ್ಲಿ ಸ್ಫೋಟ…

Read More »
#Exclusive News

ಪ್ರಧಾನಿ ಮೋದಿಗೆ ನನ್ನ ಸವಾಲು ಸ್ವೀಕರಿಸುವ ಧೈರ್ಯ ಇಲ್ಲ: ಸಿದ್ದರಾಮಯ್ಯ

ಬಳ್ಳಾರಿ: ಚುನಾವಣೆ ವೇಳೆ ಹೇಳಿದ್ದ ಸುಳ್ಳಿಗೆ ಪ್ರತಿಯಾಗಿ ನಾನು ಸವಾಲು ಹಾಕಿದ್ದೆ. ಆದರೆ, ಪ್ರಧಾನಿ ಮೋದಿ ಅವರು ಸವಾಲು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

Read More »
#Exclusive News

ದೆಹಲಿಯ 40 ಶಾಲೆಗಳಿಗೆ ಇಮೇಲ್​ ಮೂಲಕ ಬಾಂಬ್​​ ಬೆದರಿಕೆ

ದೆಹಲಿ ಪೊಲೀಸರ ಪ್ರಕಾರ, 40 ಕ್ಕೂ ಹೆಚ್ಚು ಶಾಲೆಗಳಿಗೆ ಬೆದರಿಕೆ ಬಂದಿವೆ. ಇಮೇಲ್ ಮೂಲಕ ಬೆದರಿಕೆಗಳನ್ನು ಕಳುಹಿಸಲಾಗಿದೆ. ಇನ್ನು ಮುಂದೆ ಬೆದರಿಕೆ ಬರಬಾರದು ಎಂದಾದರೆ 30 ಸಾವಿರ…

Read More »
#Exclusive News

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಿ: ಆದಿತ್ಯ ಠಾಕ್ರೆ ಉದ್ಧಟತನ

ಬೆಳಗಾವಿ: ಚಳಿಗಾಲದ ಅಧಿವೇಶನ ಆರಂಭದ ಹೊತ್ತಲ್ಲೇ ಉದ್ದವ್‌ ಠಾಕ್ರೆ ನೇತೃತ್ವದ ಶಿವಸೇನೆ ಬಣ ಮತ್ತೆ ಗಡಿ ವಿಚಾರವನ್ನು ಪ್ರಸ್ತಾಪಿಸಿ ಕ್ಯಾತೆ ತೆಗೆದಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ…

Read More »
#Exclusive News

‘ಉಚಿತ ಭಾಗ್ಯಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ’ ಜನರಿಗೆ ‘ಗ್ಯಾರಂಟಿ’ ಭರವಸೆ ಕೊಟ್ಟ ಸಿದ್ದರಾಮಯ್ಯ

ಹಾವೇರಿ: ಯಾವುದೇ ಕಾರಣಕ್ಕೂ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಯಾರಿಂದಲೂ ಬಿಪಿಎಲ್ ಕಾರ್ಡ್ ಕಸಿಯುವುದಿಲ್ಲ. ಉಪಚುನಾವಣೆ ವೇಳೆ ಕೋಮು ಸೌಹಾರ್ದತೆ ಮೆರೆದ ಶಿಗ್ಗಾಂವಿ  ಜನತೆಗೆ ಧನ್ಯವಾದ ಎಂದು …

Read More »
#Exclusive News

ಮೂರು ನೊಟೀಸ್​​ ಕೊಟ್ಟರು ಕ್ಯಾರೆ ಎನ್ನದ ಯತ್ನಾಳ್​..!

  ಬೆಂಗಳೂರು : ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೇಂದ್ರ ಶಿಸ್ತು ಸಮಿತಿಯ ಶೋಕಾಸ್ ‌ನೋಟಿಸ್​ಗೆ ಉತ್ತರ ಕೊಟ್ಟಿರುವ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ. ಇದರ ಮಧ್ಯೆಯೇ…

Read More »
#Exclusive News

ಕೊಡಗು :ಕಾಫಿ ತೋಟದಲ್ಲಿ ಕಾಡಾನೆಗಳ ಹಿಂಡು, ಜನರಿಗೆ ಆತಂಕ

ಮಡಿಕೇರಿ: ಕೊಡಗಿನ  ಗ್ರಾಮೀಣ ಭಾಗದ ಜನರಿಗೆ ಜೀವನ ನಡೆಸೋದೆ ದುಸ್ತರವಾಗಿದೆ. ಬೆಳೆದ ಬೆಳೆಯನ್ನ ರಕ್ಷಿಸಿಕೊಳ್ಳಬೇಕೋ? ಜೀವ ಉಳಿಸಿಕೊಳ್ಳಬೇಕೋ? ಅನ್ನೋ ಆತಂಕದಲ್ಲಿ ಜನ ದಿನ ಕಳೆಯುತ್ತಿದ್ದಾರೆ. ಯಾವ ಸಂದರ್ಭದಲ್ಲಿ…

Read More »
#Exclusive News

ಬಿಮ್ಸ್​ನಲ್ಲಿ ಮೃತಪಟ್ಟಿದ್ದ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ :ಜಮೀರ್ ಅಹ್ಮದ್ ಖಾನ್

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್  ಘೋಷಣೆ ಮಾಡಿದ್ದಾರೆ.…

Read More »
#Exclusive News

ಸೋಮವಾರದಿಂದ ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ವಿಪಕ್ಷಗಳು ಸಾಲು ಸಾಲು ಅಸ್ತ್ರ

ಬೆಳಗಾವಿ: ನಾಳೆಯಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ  ಪ್ರಾರಂಭ ಆಗಲಿದೆ. ಸರ್ಕಾರವನ್ನ ಕಟ್ಟಿ ಹಾಕಲು ವಿಪಕ್ಷಗಳು ಸಾಲು ಸಾಲು ಅಸ್ತ್ರ ರೆಡಿ ಮಾಡಿಕೊಂಡಿದ್ದರೆ ವಿಪಕ್ಷಗಳನ್ನು ಕಟ್ಟಿ ಹಾಕಲು ಸರ್ಕಾರವೂ…

Read More »
#Exclusive News

ಬೆಂಗಳೂರಿನಲ್ಲಿ ಕೇಂದ್ರವು ಕ್ರೀಡಾಪಟುಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸಲು : HAL-SAI ಸಹಯೋಗ

ಬೆಂಗಳೂರು: ಕ್ರೀಡೆಗಳನ್ನು ಉತ್ತೇಜಿಸಲು ಮತ್ತು ಕ್ರೀಡಾಪಟುಗಳಿಗೆ ವಿಶ್ವದರ್ಜೆಯ ಮಟ್ಟದ ಸೌಲಭ್ಯಗಳನ್ನು ಒದಗಿಸಲು ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ರಾಷ್ಟ್ರೀಯ ಕ್ರೀಡಾ ಅಭಿವೃದ್ಧಿ ನಿಧಿ (NSDF) ಮತ್ತು ಭಾರತೀಯ ಕ್ರೀಡಾ…

Read More »
#Exclusive News

3 ಸಾವಿರಕ್ಕೆ ಮುಡಾ ಸೈಟ್ ಖರೀದಿ​ ಆರೋಪಕ್ಕೆ ಬಿಲ್ಡರ್ ಮಂಜುನಾಥ್ ಸ್ಪಷ್ಟನೆ ಏನು..?

ಮುಡಾ ಸೈಟ್  ಅಕ್ರಮ ಹಗರಣದಲ್ಲಿ ತಮ್ಮ ಮೇಲಿನ ಆರೋಪಗಳಿಗೆ ಬಿಲ್ಡರ್ ಮಂಜುನಾಥ್ ಸ್ಪಷ್ಟನೆ ನೀಡಿದ್ದಾರೆ. ಮುಡಾ ಸೈಟ್‌ಗಾಗಿ ನಾನು ಕಟ್ಟಿರುವ 3,000 ರೂಪಾಯಿ ಸಾಂಕೇತಿಕ ಮೊತ್ತ. ಪರಿಹಾರ…

Read More »
#Exclusive News

ಬೆಂಗಳೂರು ಸುರಂಗ ರಸ್ತೆ ಯೋಜನೆಗೆ 19,000 ಕೋಟಿ ರೂ ಸಾಲ ಪಡೆಯಲು ಬಿಬಿಎಂಪಿ ಮುಂದಾಗಿದೆ

ಬೆಂಗಳೂರು: ಬೆಂಗಳೂರಿನಲ್ಲಿ ಸಂಚಾರ ದಟ್ಟಣೆ ತಪ್ಪಿಸಲು ಹಾಗೂ ವಾಹನಗಳ ಸುಲಭ ಸಂಚಾರಕ್ಕಾಗಿ ಬಿಬಿಎಂಪಿ ನಾನಾ ರೀತಿಯ ಕಸರತ್ತುಗಳನ್ನು ಮಾಡುತ್ತಿದ್ದು, ಭಾರಿ ವಿರೋಧದ ನಡುವೆಯೇ ಕರ್ನಾಟಕ ಕಾಂಗ್ರೆಸ್ ಸರ್ಕಾರ ಬೆಂಗಳೂರಿನಲ್ಲಿ…

Read More »
Top News

5 ಬಾಣಂತಿಯರ ಬಲಿ ಪಡೆದ ಬಿಮ್ಸ್ ಆಸ್ಪತ್ರೆಗೆ ಲೋಕಾಯುಕ್ತ ದಾಳಿ

ಬಳ್ಳಾರಿ: ನವೆಂಬರ್ 9 ರಿಂದ ವರದಿಯಾದ ಐದು ಬಾಣಂತಿಯರ ಸರಣಿ ಸಾವು ಪ್ರಕರಣ ರಾಜ್ಯದಲ್ಲಿ ಆತಂಕವನ್ನು ಮೂಡಿಸಿದ್ದು, ಸರ್ಕಾರದ ವಿರುದ್ಧ ಜನರು ಹಾಗೂ ವಿರೋಧ ಪಕ್ಷಗಳು ಆಕ್ರೋಶ ವ್ಯಕ್ತಪಡಿಸುತ್ತಿವೆ. ಇದರ ಬೆನ್ನಲ್ಲೇ ಬಿಮ್ಸ್ ಆಸ್ಪತ್ರೆ ಹಾಗೂ…

Read More »
#Exclusive News

ಪುರುಷರಿಗೂ ಫ್ರೀ ಟಿಕೆಟ್ ಕೊಟ್ರೆ KSRTC ಮುಚ್ಚಬೇಕಾಗುತ್ತೆ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಗಂಡಸರಿಗೂ ಉಚಿತ ಬಸ್ ಪ್ರಯಾಣ ಯೋಜನೆ ಘೋಷಿಸಿದರೆ ಕೆಎಸ್ಆರ್’ಟಿಸಿ ಮುಚ್ಚಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು  ಹೇಳಿದರು. ಯಳಂದೂರಿನಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿಗೆ…

Read More »
#Exclusive News

ಅರಣ್ಯ ಭೂಮಿ ವಶಕ್ಕೆ ಕಠಿಣ ಕಾನೂನುಗಳಿದ್ದರೂ ಅತಿಕ್ರಮಣ : ಈಶ್ವರ್ ಖಂಡ್ರೆ

ಬೆಂಗಳೂರು: ದೀರ್ಘಾವಧಿ ಗುತ್ತಿಗೆ ಅವಧಿಗೆ ಅರಣ್ಯ ಪ್ರದೇಶಗಳನ್ನು ಒತ್ತುವರಿ ಮಾಡಿಕೊಂಡು ಗುತ್ತಿಗೆ ಪಾವತಿಸದ ಕಂಪನಿಗಳು ಮತ್ತು ಏಜೆನ್ಸಿಗಳ ಗುತ್ತಿಗೆಯನ್ನು ರದ್ದುಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಸಚಿವ…

Read More »
#Exclusive News

ಪ್ರಧಾನಿ ಮೋದಿಗೆ ಜೀವ ಬೆದರಿಕೆ :ಪಾಕಿಸ್ತಾನದ ISI ಸಂಚು; ಮುಂಬೈ ಪೊಲೀಸರಿಗೆ ಬಂತು ಬೆದರಿಕೆ ಸಂದೇಶ

ಮುಂಬೈ: ಮುಂಬೈ ಟ್ರಾಫಿಕ್ ಪೊಲೀಸರಿಗೆ ಇಂದು ಮೆಸೇಜ್ ಒಂಂದು ಬಂದಿದ್ದು, ಅದರಲ್ಲಿ ಪಾಕಿಸ್ತಾನದ ಪ್ರಧಾನ ಸಂಸ್ಥೆಯಾದ ಐಎಸ್‌ಐ ಪ್ರಧಾನಿ ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡಲು ಸಂಚು…

Read More »
Top News

ಬಳ್ಳಾರಿ ಕುರಿತು ಸಂವೇದನಾಶೀಲತೆ ಕಳೆದುಕೊಂಡ ಕಾಂಗ್ರೆಸ್ ಸರಕಾರ: ಪ್ರಲ್ಹಾದ್ ಜೋಶಿ ಆಕ್ಷೇಪ

ಬೆಂಗಳೂರು: ಸಿದ್ದರಾಮಯ್ಯನವರ ನೇತೃತ್ವದ ರಾಜ್ಯ ಸರಕಾರವು ಬಳ್ಳಾರಿ ಕುರಿತು ಸಂವೇದನಾಶೀಲತೆಯನ್ನು ಸಂಪೂರ್ಣ ಕಳೆದುಕೊಂಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಆಕ್ಷೇಪಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ…

Read More »
Top News

ಮಾನವನ ದುರಾಸೆಗೆ ಅರಣ್ಯ ನಾಶ: ಇಚ್ಛಾಶಕ್ತಿ ಪ್ರದರ್ಶಿಸಿದರೆ ಅರಣ್ಯ ವ್ಯಾಪ್ತಿ ಶೇ.33ಕ್ಕೆ ಹೆಚ್ಚಳ.. ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಅರಣ್ಯ ಅಧಿಕಾರಿಗಳು ಜನರಿಗೆ ಕಾಡಿನ ಮಹತ್ವ ತಿಳಿಸಿ ಮತ್ತು ಹಸಿರು ಹೊದಿಕೆ ಹೆಚ್ಚಳ ಏಕೆ ಎಂಬ ಬಗ್ಗೆ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಾಮಾಣಿಕವಾಗಿ ಸಸಿನೆಟ್ಟು ಬೆಳೆಸುವ…

Read More »
Top News

ನನಸಾದ ಚಿತ್ರದುರ್ಗ ಜಿಲ್ಲೆಯ ಜನರ ಪ್ರಮುಖ ಬೇಡಿಕೆ: ಕೇಂದ್ರೀಯ ವಿದ್ಯಾಲಯಕ್ಕೆ ಕೇಂದ್ರ ಸರ್ಕಾರದ ಅಸ್ತು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ  ನೇತೃತ್ವದಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ದೇಶಕ್ಕೆ 85 ಹೊಸ ಕೇಂದ್ರೀಯ ವಿದ್ಯಾಲಯಗಳನ್ನು ಸ್ಥಾಪಿಸಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ಕರ್ನಾಟಕ…

Read More »
#Exclusive News

ಕೋವಿಡ್ ಅಕ್ರಮ: ಹಣ ತಿಂದವರನ್ನು ಬಿಡೋದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಖಡಕ್ ವಾರ್ನಿಂಗ್

ಬೆಂಗಳೂರು: ಕೋವಿಡ್ ಹಗರಣದಲ್ಲಿ ನ್ಯಾಯಮೂರ್ತಿ ಮೈಕಲ್ ಕುನ್ಹಾ ನೇತೃತ್ವದ ಸಮಿತಿಯ ಶಿಫಾರಸ್ಸಿನಂತೆಯೇ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಕೋವಿಡ್  ಹಣ ತಿಂದವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಡಿಸಿಎಂ…

Read More »
Top News

ನಂದಿನಿ ಹಾಲಿನ ದರ ಏರಿಕೆ ಸಾಧ್ಯತೆ: 5 ರೂ. ಹೆಚ್ಚಿಸುವಂತೆ ರೈತರಿಂದ ಮನವಿ

ಬೆಂಗಳೂರು: ದರ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಕರ್ನಾಟಕ ಸರ್ಕಾರ  ಮತ್ತೊಂದು ಶಾಕ್ ನೀಡುವ ಸಾಧ್ಯತೆ ಇದೆ. ಹೌದು, ಕರ್ನಾಟಕ ಹಾಲು ಒಕ್ಕೂಟ  KMF ನಂದಿನಿ ಹಾಲಿನ  ದರ…

Read More »
Top News

ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಮಹಾರಾಷ್ಟ್ರ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ,ವಿರೋಧ ಪಕ್ಷಗಳು ಬಹಿಷ್ಕಾರ

ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಸಹ ಮಹಾರಾಷ್ಟ್ರ ವಿಧಾನಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಮುಂಬೈ: ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳ ಪ್ರಮಾಣ ವಚನ…

Read More »
Top News

ಬಳ್ಳಾರಿ ಬಾಣಂತಿಯರ ಸಾವು: ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ – ಸಿದ್ದರಾಮಯ್ಯ

ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಹೆಚ್ಚಾಗುತ್ತಿದ್ದಂತೆಯೇ, ಇದರ ತನಿಖೆಗಾಗಿ ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ರಚಿಸಲಾಗಿರುವ ತಜ್ಞರ ಸಮಿತಿ ನೀಡುವ ವರದಿ ಆಧಾರದ ಮೇಲೆ ತಪಿತಸ್ಥರ…

Read More »
#Exclusive News

Syria Civil War: ಸಿರಿಯಾದಲ್ಲಿ ಭುಗಿಲೆದ್ದ ಹಿಂಸಾಚಾರ, ಹಮಾ-ಅಲೆಪ್ಪೊ ಬಳಿಕ ದಾರಾ ನಗರ ಬಂಡುಕೋರರ ವಶಕ್ಕೆ

ಹಮಾ: ಇಸ್ಲಾಮಿಕ್ ಬಂಡುಕೋರರು ಹಾಗೂ ಸಿರಿಯಾ ಸರ್ಕಾರದ ವಿರುದ್ಧದ ಅಂತರ್ಯುದ್ಧ ತಾರಕಕ್ಕೇರಿದ್ದು, ಇದರ ಪರಿಣಾಮ ಸಿರಿಯಾದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಕಳೆದ 13 ವರ್ಷಗಳಿಂದ ಇಸ್ಲಾಮಿಕ್ ಬಂಡುಕೋರರು ಹಾಗೂ…

Read More »
#Exclusive News

MUDA SCAM: ಪ್ರಧಾನಿ ಮೋದಿಗೆ ಪತ್ರ ಬರೆದ ಮೈಸೂರಿನ ವಕೀಲ, CBI ತನಿಖೆಗೆ ಆಗ್ರಹ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ವಕೀಲರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ದೂರು ನೀಡಿದ್ದಾರೆ. ಜುಲೈ 19ರಂದೇ…

Read More »
Top News

ಚಾಮರಾಜನಗರ : ಜನವರಿಯಲ್ಲಿ ವಿಶೇಷ ಸಂಪುಟ ಸಭೆ: ಜಿಲ್ಲೆಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗಬಹುದು ಎಂಬ ಭರವಸೆ

ಮೈಸೂರು: ಕಲ್ಯಾಣ-ಕರ್ನಾಟಕ ಭಾಗದ ಸಮಸ್ಯೆಗಳ ಪರಿಹಾರಕ್ಕಾಗಿ ಸೆಪ್ಟೆಂಬರ್ 17 ರಂದು ಕಲಬುರಗಿಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಚಾಮರಾಜನಗರ ಜಿಲ್ಲೆಯಲ್ಲೂ ಅಂತಹದ್ದೇ ಸಭೆ ನಡೆಸಲು ಉತ್ತೇಜನ ಸಿಕ್ಕಿದೆ.…

Read More »
Top News

ದರ್ಶನ್‌ ಮಧ್ಯಂತರ ಜಾಮೀನು ಪಡೆದು 5 ವಾರ ಕಳೆದರೂ ಶಸ್ತ್ರಚಿಕಿತ್ಸೆಗೊಳಗಾಗಿಲ್ಲ ಏಕೆ ?

ಪಾರ್ಶ್ವವಾಯುವಿಗೆ ಒಳಗಾಗಬಹುದು ಎಂದು ನಟ ಹೇಳಿಕೊಂಡಿದ್ದರು, ಆದರೆ, ಮಧ್ಯಂತರ ಜಾಮೀನು ಪಡೆದು 5 ವಾರಗಳು ಕಳೆದರೂ, ರಕ್ತದೊತ್ತಡದಲ್ಲಿನ ವ್ಯತ್ಯಾಸವನ್ನು ಉಲ್ಲೇಖಿಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿಲ್ಲ. ರಕ್ತದೊತ್ತಡ ಸಮಸ್ಯೆಯನ್ನು ಒಂದು ಅಥವಾ 2 ದಿನದೊಳಗೆ…

Read More »
Top News

ಅಲ್ಪಸಂಖ್ಯಾತರ ಉನ್ನತ ಶಿಕ್ಷಣ ಸಂಸ್ಥೆಗಳ ನಿಯಮ ಸರಳಗೊಳಿಸಿದ ಸರ್ಕಾರ

ಬೆಂಗಳೂರು: ಅಲ್ಪಸಂಖ್ಯಾತರ   ಪರವಾಗಿ ಮತ್ತೊಂದು ನಿರ್ಣಯವನ್ನ ರಾಜ್ಯ ಸರ್ಕಾರ ಕೈಗೊಂಡಿದೆ. ಕರ್ನಾಟಕ ಶಿಕ್ಷಣ ಸಂಸ್ಥೆಗಳ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳಿಗೆ ಮಾನ್ಯತೆ ನೀಡಲು ಇರುವ ನಿಬಂಧನೆ ಮತ್ತು ಷರತ್ತುಗಳನ್ನು…

Read More »
Top News

ಸಿರಿಯಾದಿಂದ ಹೊರಡುವಂತೆ ಭಾರತೀಯ ಪ್ರಜೆಗಳಿಗೆ ಕೇಂದ್ರ ಸರ್ಕಾರ ಸೂಚನೆ

ಸಿರಿಯಾದಲ್ಲಿ ರಾಜಕೀಯ ಪ್ರಕ್ಷುಬ್ಧತೆ ಉಂಟಾಗಿದ್ದು, ಅಲ್ಲಿ ಯುದ್ಧ ಪರಿಸ್ಥಿತಿ ನಿರ್ಮಾಣವಾಗಿದೆ. ಈ ತಕ್ಷಣವೇ ಸಿರಿಯಾವನ್ನು ತೋರೆಯುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಇದರ ಜತೆಗೆ ಸಿರಿಯಾ ಟರ್ಕಿಯಿಂದ…

Read More »
Top News

ಮಹಾರಾಷ್ಟ್ರ ಸರ್ಕಾರ ಇನ್ನೂ ಕಗ್ಗಂಟು :ಖಾತೆ ಹಂಚಿಕೆಯೇ ಸವಾಲು

ಮುಂಬೈ: ಅಂತೂ ಇಂತೂ ಮಹಾರಾಷ್ಟ್ರ ಸರ್ಕಾರ ರಚನೆಯಾಗಿದೆ. ಈ ಮಹಾಯುತಿ ಸರ್ಕಾರದಲ್ಲಿ ಖಾತೆಹಂಚಿಕೆ ತಲೆಬಿಸಿ ಶುರುವಾಗಿದೆ. ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್…

Read More »
Top News

ಬಳ್ಳಾರಿ: ಬಾಣಂತಿಯರ ಸಾವು : ನನ್ನ ತಪ್ಪಿದ್ರೆ ರಾಜಿನಾಮೆ ಕೊಡಲು ಸಿದ್ದ -ದಿನೇಶ್ ಗುಂಡೂರಾವ್

ಬೆಂಗಳೂರು: ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ (ಬಿಎಂಸಿಆರ್‌ಸಿ) ಬಾಣಂತಿಯೊಬ್ಬರು ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಒಟ್ಟು ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿದೆ. ಡಿಸೆಂಬರ್ 5ರ ರಾತ್ರಿ ನಡೆದ ಸಾವಿನ…

Read More »
Top News

ಹೊಸದುರ್ಗ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ವಿಮಾನಯಾನ ಕನಸು ಈಗ ನನಸು ಮಾಡಿದ ಶಿಕ್ಷಕರು

ಚಿತ್ರದುರ್ಗ: ಸಾಮಾನ್ಯವಾಗಿ ಮಕ್ಕಳು ಬಸ್, ಕಾರು, ಆಟೋ ಸೇರಿದಂತೆ ಮತ್ತಿತರರ ವಾಹನಗಳಲ್ಲಿ ಶಾಲಾ ಪ್ರವಾಸ ಕೈಗೊಂಡಿರುವುದನ್ನು ನಾವು ನೋಡಿದ್ದೇವೆ ಅಥವಾ ಕೇಳಿದ್ದೇವೆ. ಆದರೆ, ಈ ಸರ್ಕಾರಿ ಶಾಲೆಯ…

Read More »
Top News

ಅಶಿಸ್ತಿನಿಂದ ವರ್ತಿಸಿದ ಗುತ್ತಿಗೆದಾರ: ಕಪ್ಪು ಪಟ್ಟಿಗೆ ಸೇರಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಪತ್ರ

ಬೆಂಗಳೂರು: ‘ಅಶಿಸ್ತಿನಿಂದ ವರ್ತಿಸಿದ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಬಿಬಿಎಂಪಿ ಡಿಸಿಎಫ್ ವಿಶೇಷ ಆಯುಕ್ತರಿಗೆ ಪತ್ರ ಬರೆದಿದ್ದಾರೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅರಣ್ಯ ವಿಭಾಗದ ಉಪ…

Read More »
Top News

ಪಿಡಿಒ ಪರೀಕ್ಷೆ ಡಿ. 8ರಂದು ಬೆಳಗ್ಗೆ 5.30ಕ್ಕೆ ನಮ್ಮ ಮೆಟ್ರೋ ರೈಲು ಸೇವೆ ಆರಂಭ

ಡಿಸೆಂಬರ್ 8 ರಂದು ಕರ್ನಾಟಕ ಲೋಕಸೇವಾ ಆಯೋಗದ ಪಿಡಿಓ ಪರೀಕ್ಷೆ ನಡೆಯಲಿದೆ. ಭಾನುವಾರ ಬೆಳಗ್ಗೆ 7 ಗಂಟೆ ಬದಲಾಗಿ, ಬೆಳಗ್ಗೆ 5:30 ರಿಂದ ಮೆಟ್ರೋ ರೈಲುಗಳ ಸಂಚಾರ…

Read More »
Top News

ದೆಹಲಿ- ಎನ್ ಸಿಆರ್ ಪ್ರದೇಶದಲ್ಲಿ GRAP-4 ನಿರ್ಬಂಧ ಸಡಿಲಿಕೆ

ವಾಯುಗುಣಮಟ್ಟ ಸುಧಾರಣೆ: ದೆಹಲಿ– ಎನ್ ಸಿಆರ್ ಪ್ರದೇಶದಲ್ಲಿ GRAP–4 ನಿರ್ಬಂಧ ಸಡಿಲಿಕೆ ಏರ್ ಕ್ವಾಲಿಟಿ ಇಂಡೆಕ್ಸ್ (AQI) ಮಟ್ಟವು 400 ದಾಟಿದಾಗ ಶ್ರೇಣೀಕೃತ ಪ್ರತಿಕ್ರಿಯೆ ಕ್ರಿಯಾ ಯೋಜನೆ-4 ನ್ನು ತಕ್ಷಣವೇ ಜಾರಿಗೊಳಿಸಬೇಕು ಎಂದು…

Read More »
Top News

ಸಿದ್ದರಾಮಯ್ಯ: ಅಂದು-ಇಂದು- ಮುಂದು ನಾನೇ ನಂಬರ್ ಒನ್; ಸಮಾವೇಶದ ಮೂಲಕ ಸಿಎಂ ಸಂದೇಶ

ಬೆಂಗಳೂರು: ಹಾಸನದಲ್ಲಿ  ನಡೆದ ಕಾಂಗ್ರೆಸ್‌ನ ಜನ ಕಲ್ಯಾಣ ಸ್ವಾಭಿಮಾನಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಕ್ಷ ಮತ್ತು ರಾಜ್ಯ ಸರ್ಕಾರ ಎರಡರಲ್ಲೂ ನಾನೇ ನಂಬರ್‌ ಎಂಬ ಸಂದೇಶವನ್ನು…

Read More »
Top News

170 ಕೋಟಿ ಬಜೆಟ್‌ನ ಪುಷ್ಪ: ಅಬ್ಬರಿಸೋಕೆ ರೆಡಿಯಾದ ‘ಪುಷ್ಪ 2’ಗಳಿಸಿದ್ದೆಷ್ಟು?

175 ಕೋಟಿ ರೂಪಾಯಿ ಪೈಕಿ 95.1 ಕೋಟಿ ರೂಪಾಯಿ ತೆಲುಗು ವರ್ಷನ್​ನಿಂದ, ಹಿಂದಿಯಿಂದ 67 ಕೋಟಿ ರೂಪಾಯಿ, ತಮಿಳಿನಿಂದ 7 ಕೋಟಿ ರೂಪಾಯಿ, ಮಲಯಾಳಂನಿಂದ 5 ಕೋಟಿ…

Read More »
Top News

Baba Vanga Prediction: 2025 ರಲ್ಲಿ ನಿಜವಾಗುತ್ತಾ ಬಾಬಾ ವಂಗಾ ಭವಿಷ್ಯ?

ಭವಿಷ್ಯವಾಣಿಗಳಿಗೆ ಹೆಸರುವಾಸಿಯಾಗಿರುವ ಬಲ್ಗೇರಿಯಾದ ಬಾಂಬಾ ವಂಗಾ ಅವರು ನುಡಿದಿರುವ  ಭವಿಷ್ಯವಾಣಿಗಳು ನಿಜವಾಗಿವೆ. ಹೌದು ಅಮೆರಿಕದ ಮೇಲೆ ಉಗ್ರರ ದಾಳಿ, ಕೋವಿಡ್‌ ಸಾಂಕ್ರಾಮಿಕ ರೋಗ ಮುಂತಾದ ಪ್ರಮುಖ ಘಟನಾವಳಿಗಳ…

Read More »
Top News

ಹಾಸನ ಸಮಾವೇಶ: ಸಿದ್ದರಾಮಯ್ಯ ಜೊತೆಗೆ ಈ ಬಂಡೆ ಸದಾ ಇರುತ್ತೆದೆ:ಡಿಕೆ ಶಿವಕುಮಾರ್

ಹಾಸನ: ಈ ಬಂಡೆ ಯಾವತ್ತಿದ್ದರೂ ಸಿದ್ದರಾಮಯ್ಯನವರ ಜತೆ ಇರುತ್ತೆ. ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಈಗಲೂ ಅವರ ಜತೆ ಇರುತ್ತೇನೆ, ನಾಳೆನೂ ಇರುತ್ತೇನೆ, ಸಾಯುವವರೆಗೂ ಅವರ…

Read More »
Top News

ಬಾಂಗ್ಲಾದೇಶದಲ್ಲಿ ಬಂಧಿತರಾದ ಎಲ್ಲಾರಿಗೂ ನ್ಯಾಯ ಸಿಗಬೇಕು: ವಾಷಿಂಗ್ಟನ್​​​​​ನಲ್ಲಿ ರಾಜ್ಯ ಇಲಾಖೆ ಸ್ಪಷ್ಟನೆ

ಬಾಂಗ್ಲಾದೇಶವು ಮೂಲಭೂತ ಮಾನವ ಹಕ್ಕುಗಳ ತತ್ವಗಳಿಗೆ ಅನುಗುಣವಾಗಿ ಎಲ್ಲಾ ಬಂಧಿತರಿಗೆ ಸೂಕ್ತ ಕಾನೂನು ಸಹಾಯ ಸಿಗುವಂತೆ ನೋಡಿಕೊಳ್ಳುಬೇಕು ಎಂದು ಅಮೆರಿಕ ಹೇಳಿದೆ. ಭಾರತ-ಬಾಂಗ್ಲಾದೇಶ ಬಾಂಧವ್ಯದಲ್ಲಿ ಹೆಚ್ಚುತ್ತಿರುವ ಒತ್ತಡದ…

Read More »
Top News

ದೇವೇಗೌಡರು ಇರಲಿಲ್ಲ ಅಂದಿದ್ರೆ ಹಾಸನ ಅಭಿವೃದ್ಧಿಯಾಗುತ್ತಿರಲಿಲ್ಲ -2028ರ ರಣರಂಗದಲ್ಲಿ ಎಲ್ಲವೂ ಗೊತ್ತಾಗುತ್ತೆ

ನವದೆಹಲಿ: ಕಳೆದ ಐವತ್ತು ವರ್ಷದಲ್ಲಿ ಹಾಸನಕ್ಕೆ ಕಾಂಗ್ರೆಸ್‌ನವರ ಕೊಡುಗೆ ಏನು? ದೇವೇಗೌಡರು ಇಲ್ಲ ಅಂದಿದ್ದರೆ ಹಾಸನ  ಅಭಿವೃದ್ಧಿಯಾಗುತ್ತಿರಲಿಲ್ಲ ಎಂದು ಹೊಳೆನರಸೀಪುರದ ಶಾಸಕ ಹೆಚ್.ಡಿ ರೇವಣ್ಣ ಹೇಳಿದರು. ರಾಜಧಾನಿ…

Read More »
Top News

ಬೆಂಗಳೂರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ಪರಮೇಶ್ವರ್ ತೀವ್ರ ಅಸಮಾಧಾನ

ಬೆಂಗಳೂರು: ಅಧಿಕಾರ ಹಂಚಿಕೆ ಸಂಬಂಧ ಒಪ್ಪಂದವಾಗಿದೆ ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ಇದೀಗ ಕರ್ನಾಟಕ ಕಾಂಗ್ರೆಸ್​ನಲ್ಲಿ ಮತ್ತೆ ಚರ್ಚೆ ಹುಟ್ಟು ಹಾಕಿದೆ. ಡಿಕೆಶಿ ಹೇಳಿಕೆಗೆ  ಪ್ರತಿಕ್ರಿಯಿಸಿದ…

Read More »
Top News

ಯತ್ನಾಳ್‌ಗೆ ದೆಹಲಿಯಲ್ಲಿ ಹೈಕಮಾಂಡ್ ನಾಯಕರು ಶಿಸ್ತಿನ ಪಾಠ

ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಬಂಡಾಯ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ…

Read More »
Top News

‘ಪುಷ್ಪ 2’ಬೆಂಗಳೂರು ಇವೆಂಟ್ ಕ್ಯಾನ್ಸಲ್ ‘ಕಲೆಕ್ಷನ್‌ಗೆ ನಮ್ಮನ್ನ ಮರಿಬೇಡಿ, ಪ್ರಚಾರಕ್ಕೆ ನಮ್ಮನ್ನ ಕರೀಬೇಡಿ

ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅಭಿನಯದ ‘ಪುಷ್ಪ 2’ ಸಿನಿಮಾವು ದೊಡ್ಡ ಮಟ್ಟದಲ್ಲಿ ಬಿಡುಗಡೆ ಆಗುತ್ತಿದೆ. ಕನ್ನಡ ಸೇರಿದಂತೆ ಎಲ್ಲಾ ಭಾಷೆಗಳಲ್ಲೂ ಬರುತ್ತಿದೆ. ಅದರಲ್ಲೂ ಬೆಂಗಳೂರಿನಲ್ಲೇ ದೊಡ್ಡಮಟ್ಟದ…

Read More »
Top News

ಮಹಾರಾಷ್ಟ್ರ:ನಾಳೆ ದೇವೇಂದ್ರ ಫಡ್ನವಿಸ್ ಪ್ರಮಾಣವಚನ ಸ್ಪೀಕರ

 ಮುಂಬೈನಲ್ಲಿ ನಡೆದ ಸಭೆಯಲ್ಲಿ ಮಹಾರಾಷ್ಟ್ರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನಂತರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಜೆಪಿ ನಾಯಕ ದೇವೇಂದ್ರ…

Read More »
Top News

ರಾಜ್ಯ ಬಿಜೆಪಿ ಬಣ ಸಂಘರ್ಷ: ದೆಹಲಿಯತ್ತ ಮುಖಾಮಾಡಿದ ಆರ್. ಅಶೋಕ್

ಬೆಂಗಳೂರು: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್…

Read More »
Top News

ಫ್ಯಾಷನ್ ಡಿಸೈನರ್​ ಸಂಧ್ಯಾ ಸಾವು ಪ್ರಕರಣ ಬೇಲ್​ ಗಾಗಿ ಹೈ ಕೋರ್ಟ್ ಮೆಟ್ಟಿಲೇರಿದ ಆರೋಪಿ

ಬೆಂಗಳೂರು: ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಯುವತಿ ಸಂಧ್ಯಾರ ಪ್ರಾಣ ತೆಗೆದಿದ್ದ ಆರೋಪಿ ಧನುಷ್​ ಜಾಮೀನಿಗಾಗಿ ಹೈಕೋರ್ಟ್  ಮೆಟ್ಟಿಲು ಏರಿದ್ದಾನೆ. ಜಾಮೀನಿಗಾಗಿ ಉಚ್ಚ ನ್ಯಾಯಾಲಯದ ಮೆಟ್ಟಿಲು ಏರಿದ…

Read More »
Top News

ಅಧಿಕಾರ ಹಂಚಿಕೆಗೆ ಒಪ್ಪಂದವಾಗಿರುವುದು ನಿಜ,ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುತ್ತೇವೆ: ಡಿ.ಕೆ ಶಿವಕುಮಾರ್

ಮಂಡ್ಯ: ಅಧಿಕಾರ ಹಸ್ತಾಂತರಕ್ಕೆ ಸಂಬಂಧಿಸಿ ನಮ್ಮ ನಡುವೆ ಒಪ್ಪಂದವಾಗಿರುವುದು ನಿಜ, ಸಮಯ ಬಂದಾಗ ಆ ಬಗ್ಗೆ ಮಾತನಾಡುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ನೀಡಿರುವ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ…

Read More »
Top News

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ರಿಲೀಸ್​ಗೆ ಕ್ಷಣಗಣನೆ ಆರಂಭ..

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ರಿಲೀಸ್​ಗೆ ಕ್ಷಣಗಣನೆ ಆರಂಭ ಆಗಿದೆ. ಈ ಸಿನಿಮಾಗೆ ಹಲವು ಕಡೆಗಳಲ್ಲಿ ಪ್ರೀಮಿಯರ್ ಶೋಗಳನ್ನು ಇಡಲಾಗುತ್ತಿದೆ. ಈ ವೇಳೆ ಅಲ್ಲು ಅರ್ಜುನ್…

Read More »
Top News

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಕರೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಬಂದಿದೆ.ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮತ್ತೊಂದು ಹುಸಿ ಬಾಂಬ್ ಇ ಮೇಲ್ ಬಂದಿರುವುದು ತಡವಾಗಿ ಬೆಳಕಿಗೆ ಬಂದಿದೆ. ನ.30ರಂದು…

Read More »
Top News

ಬಿಗ್ ಬಾಸ್​ ಮನೆಯಲ್ಲಿ ರಜತ್ ಹೊಸ ಲುಕ್ ಹೇಗಿದೆ ನೋಡಿ..

ಬಿಗ್ ಬಾಸ್ ಮನೆಯಲ್ಲಿ ರಜತ್ ಅವರು ಸಖತ್ ಹೈಲೈಟ್ ಆಗಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರು ನಡೆದುಕೊಳ್ಳುತ್ತಿರುವ ರೀತಿ. ಅವರು ಬಂದಾಗಿನಿಂದಲೂ ಸಖತ್ ರಗಡ್ ಆಗಿ ಆಟ…

Read More »
Top News

ಇಂದು ಮಹಾ ಬಿಜೆಪಿ ಶಾಸಕಾಂಗ ಸಭೆ: ಮಹಾರಾಷ್ಟ್ರದ ಹೊಸ ಸಿಎಂ ಹೆಸರು ಘೋಷಣೆ

ಮುಂಬೈ: ಮಹರಾಷ್ಟ್ರದಲ್ಲಿ ಸರ್ಕಾರ ರಚನೆ ಕಸರತ್ತು ಇನ್ನೂ ನಡೆಯುತ್ತಿದೆ. ಇಂದು ಮುಂಬೈನಲ್ಲಿ ಬಿಜೆಪಿಯಿಂದ ಮಹತ್ವದ ಸಭೆ ನಡೆಯಲಿದೆ.  ಶಾಸಕಾಂಗ ಪಕ್ಷದ ಸಭೆ ನಡೆಸಲಿದ್ದಾರೆ. ಮಾಜಿ ಸಿಎಂ ವಿಜಯ್…

Read More »
Top News

ರಿಯಲ್ ಸ್ಟಾರ್ ಉಪೇಂದ್ರ  ನಟನೆಯ UI ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ..

‘ಯುಐ’ ವಾರ್ನರ್‌ಗೆ ಅಭಿಮಾನಿಗಳಿಂದ ಉತ್ತರ ರೆಸ್ಪಾನ್ಸ್ ಸಿಕ್ಕಿದೆ. ಸಿನಿಮಾ ರಿಲೀಸ್‌ಗೂ ಸಿದ್ಧವಾಗಿದೆ. ಈ ಹಿನ್ನೆಲೆ, ಉಪೇಂದ್ರ ಅವರು ಶಕ್ತಿ ದೇವತೆ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದಿದ್ದಾರೆ. ದೇವಿಗೆ…

Read More »
Top News

ಪುಷ್ಪ 2 ಹೊಸ ದಾಖಲೆ! ಕೇವಲ 10 ಗಂಟೆಯಲ್ಲಿ 55 ಸಾವಿರ ಟಿಕೆಟ್ ಸೇಲ್, ಬಾಹುಬಲಿ-2 ದಾಖಲೆ ಉಡೀಸ್

‘ಪುಷ್ಪ 2’ ಚಿತ್ರದ ಹೈಪ್ ಜೋರಾಗಿದೆ. ಈ ಸಿನಿಮಾಗೆ ವಿಶ್ವಾದ್ಯಂತ ಕ್ರೇಜ್ ಸೃಷ್ಟಿ ಆಗಿದೆ. ಡಿಸೆಂಬರ್ 5ರಂದು ಈ ಸಿನಿಮಾ ವಿಶ್ವ ಮಟ್ಟದಲ್ಲಿ ರಿಲೀಸ್ ಆಗಲಿದೆ. ಈ…

Read More »
Top News

ಸಂಭಾಲ್ ಹಿಂಸಾಚಾರ ಕುರಿತು ಚರ್ಚೆಗೆ ಸ್ಪೀಕರ್ ನಿರಾಕರಣೆ | ಹೊರನಡೆದ ವಿಪಕ್ಷಗಳು

ನವದೆಹಲಿ:ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆಸುವಂತೆ ಆಗ್ರಹಿಸಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಬಹುತೇಕ ಸಂಪೂರ್ಣ ಪ್ರತಿಪಕ್ಷಗಳು…

Read More »
Top News

1.17 ಶತಕೋಟಿ ರೂ ವೆಚ್ಚದಲ್ಲಿ ಮಲ್ಟಿ ಮಿಷನ್ ಹೆಲಿಕಾಪ್ಟರ್ ಉಪಕರಣ: ಮಾರಾಟ ಮಾಡಲು ಅಮೆರಿಕದಿಂದ ಅನುಮೋದನೆ

ವಾಷಿಂಗ್ಟನ್: 1.17 ಶತಕೋಟಿ ಡಾಲರ್ ಅಂದಾಜು ವೆಚ್ಚದಲ್ಲಿ ಎಂಹೆಚ್-60ಆರ್ ಮಲ್ಟಿ-ಮಿಷನ್ ಹೆಲಿಕಾಪ್ಟರ್ ಉಪಕರಣಗಳು ಮತ್ತು ಸಂಬಂಧಿತ ವಸ್ತುಗಳ ಮಾರಾಟಕ್ಕೆ ಅಮೆರಿಕದ ಬೈಡನ್ ಆಡಳಿತವು ಯುಎಸ್ ಕಾಂಗ್ರೆಸ್ ಗೆ ಅನುಮೋದನೆ…

Read More »
Top News

ಬಿಎಸ್​ವೈ, ವಿಜಯೇಂದ್ರ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರ ಪತ್ರ: ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್

ಬೆಂಗಳೂರು: ಒಂದೆಡೆ ಪಕ್ಷ ಸಂಘಟನೆಗಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಬೆಂಗಳೂರಿ ಬಂದಿದ್ದರೆ, ಮತ್ತೊಂದೆಡೆ ಪಕ್ಷದ ಆಂತರಿಕ ಕಲಹ ತಾರಕಕ್ಕೇರುತ್ತಿದೆ. ಅತ್ತ ಶಾಸಕ ಬಸನಗೌಡ ಪಾಟೀಲ್…

Read More »
Top News

ಒತ್ತೆಯಾಳುಗಳನ್ನ ರಿಲೀಸ್ ಮಾಡದಿದ್ರೆ ಮುಂದಿನ ಪರಿಣಾಮ ಎದುರಿಸಬೇಕಾಗುತ್ತೆ: ಹಮಾಸ್‌ಗೆ ಟ್ರಂಪ್‌ ಖಡಕ್ ವಾರ್ನಿಂಗ್

ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ಮುಂದೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಹಮಾಸ್‌ ಬಂಡುಕೋರರಿಗೆ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಎಚ್ಚರಿಕೆ ನೀಡಿದ್ದಾರೆ. 2025ರ ಜ.20ರ ಒಳಗಾಗಿ…

Read More »
Top News

ರಾಜ್ಯದಲ್ಲಿ ತಾರಕಕ್ಕೇರಿದ ಬಿಜೆಪಿ ಬಣ ಗುದ್ದಾಟ : ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಂಟ್ರಿ

ಬೆಂಗಳೂರು: ಬಿಜೆಪಿಯಲ್ಲಿ ಬಣ ಫೈಟ್ ತಾರಕಕ್ಕೇರಿರುವ ಹೊತ್ತಲ್ಲೇ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ರಾಜ್ಯಕ್ಕೆ ಭೇಟಿ ನೀಡಿದ್ದಾರೆ.ರಾಜ್ಯಕ್ಕೆ ತರುಣ್ ಚುಗು ಅವರು ಆಗಮಿಸಿದರು. ಬಿಜೆಪಿ…

Read More »
Sports

ಒಲಿಂಪಿಕ್ ಪದಕ ವಿಜೇತೆ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧುವಿಗೆ ಮದುವೆ ಫಿಕ್ಸ್!

ಎರಡು ಬಾರಿ ಒಲಿಂಪಿಕ್ ಪದಕ ವಿಜೇತೆ, ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು  ಇದೇ 22 ರಂದು ಉದಯಪುರದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಭಾನುವಾರ  ರಂದು ಲಕ್ನೋದಲ್ಲಿ  ನಡೆದ…

Read More »
Top News

ಎಚ್‌ಐವಿ ಸೋಂಕಿನ ಪ್ರಮಾಣದಲ್ಲಿ ಇಳಿಕೆ :ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಏಡ್ಸ್ ಸೋಂಕು ನಿಯಂತ್ರಣಕ್ಕೆ ಬರುತ್ತಿದ್ದು, ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು  ಹೇಳಿದರು. ಕಳೆದ ವರ್ಷ ರಾಜ್ಯದಲ್ಲಿ 13,183…

Read More »
Top News

ಕಾಂಗ್ರೆಸ್​​ಗೆ ಪ್ರಭಲರಾದ ಅಧ್ಯಕ್ಷರನನ್ನ ಆಯ್ಕೆ ಮಾಡಿದರೆ ಮಾತ್ರ  2028ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯ:ಜಾರಕಿಹೊಳಿ

ಬೆಳಗಾವಿ: ಮತ ಸೆಳೆಯುವವರನ್ನು ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದರೆ  2028ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಾಗುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ…

Read More »
Top News

ತಮಿಳುನಾಡಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತ.. ಚೆನ್ನೈ ವಿಮಾನ ನಿಲ್ದಾಣ ಸ್ಥಗಿತ.. ಮೂರು ಜನ ಸಾವು

ಚೆನ್ನೈ:  ಫೆಂಗಲ್ ಚಂಡಮಾರುತ ಕೊನೆಗೂ ನಿನ್ನೆ ರಾತ್ರಿ ತಮಿಳುನಾಡು ಕರಾವಳಿ ಜಿಲ್ಲೆಗಳಿಗೆ ಅಪ್ಪಳಿಸಿದ್ದು, ಭಾರಿ ಮಳೆ ಸುರಿಸುತ್ತಿದೆ. ತಮಿಳುನಾಡಿನ ಕರಾವಳಿಗೆ ಫೆಂಗಲ್‌ ಚಂಡಮಾರುತ ನಿನ್ನೆ ಅಪ್ಪಳಿಸಿದ್ದು, ರಾಜಧಾನಿ…

Read More »
#Exclusive News

ಪ್ರಾಸಿಕ್ಯೂಷನ್ ಇಲಾಖೆ ‘ಸಿಂಹ’ ವಿರುದ್ಧ FIR ; ಅವತ್ತು ಎಎಪಿ ಸ್ಕ್ಯಾಮ್ ಇವತ್ತು ಧಮ್ಕಿ ಪ್ಲಾನ್.!

ಬೆಂಗಳೂರು : ಎಎಪಿ ನೇಮಕ ಸ್ಕ್ಯಾಮ್ ನಲ್ಲಿ ಆರೋಪಿಯಾಗಿದ್ದ ಪ್ರಾಸಿಕ್ಯೂಷನ್ ಡಿಪಾರ್ಟ್ಮೆಂಟ್​​ ಆಡಳಿತಾಧಿಕಾರಿ ನಾರಾಯಣಸ್ವಾಮಿ ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ. ವರ್ಗಾವಣೆ ಆದೇಶ ಪಾಲಿಸದೆ ನಾನು ಸಿಂಹ…

Read More »
#Exclusive News

ಕಾಡುಪ್ರಾಣಿಗಳ ಉಪಟಳಕ್ಕೆ ಸರಗೂರು ಜನ ಗಢಗಢ ಸಾಧು ಪ್ರಾಣಿಗಳ ಮಾರಣಹೋಮ..

    ಕಾಡು ಪ್ರಾಣಿಗಳ ಉಪಟಳಕ್ಕೆ ಬೆಚ್ಚಿಬಿದ್ದ ಸರಗೂರು ತಾಲೂಕಿನ ಜನರು, ಕಾಡು ಪ್ರಾಣಿಗಳ ದಾಳಿಗೆ ಸಾಕು ಪ್ರಾಣಿಗಳು, ಕೋಳಿಗಳ ಮಾರಣ ಹೋಮವಾಗುತ್ತಿದೆ.. ಕಳೆದ ಒಂದು ತಿಂಗಳಿನಿಂದ…

Read More »
#Exclusive News

ಸ್ನೇಹಿತೆ ಕೊಂದು ಎಸ್ಕೇಪ್ ಆಗಿದ್ದ ಹಂತಕ ಅರೆಸ್ಟ್.!

ಅಪಾರ್ಟ್‌ಮೆಂಟ್‌ನಲ್ಲಿ ಯುವತಿ ಕೊಲೆಗೈದು, ಮೃತ ದೇಹದ ಜೊತೆಯೇ ಕಾಲ ಕಳೆದು ಎಸ್ಕೇಪ್ ಆಗಿದ್ದ ಹಂತಕ ಕೊನೆಗೂ ಅಂದರ್.. ಕಳೆದ ಮೂರುದಿನಗಳಿಂದ ಮೂರು ರಾಜ್ಯಗಳಲ್ಲಿ ಮೂರು ಟೀಮ್ ಗಳಿಂದ…

Read More »
Top News

16 ವರ್ಷದ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್;ಆಸ್ಟ್ರೇಲಿಯಾ ಸರ್ಕಾರ

16 ವರ್ಷದ ಒಳಗಿನ ಮಕ್ಕಳು ಸಾಮಾಜಿಕ ಜಾಲಾತಾಣಗಳನ್ನು ಬಳಕೆ ಮಾಡುವುದನ್ನು ನಿಷೇಧ ಮಾಡಲಾಗುವುದು ಎಂದು ಆಸ್ಟ್ರೇಲಿಯಾ ಸರ್ಕಾರ ಈ ಮೊದಲು ಹೇಳಿತ್ತು. ಅದರಂತೆ ಇದೀಗ ಸಂಸತ್ತಿನ ಎರಡು…

Read More »
Top News

ಅಮಿತ್ ಶಾ ಜತೆಗಿನ ಸಭೆ ಬಳಿಕ ಏಕನಾಥ್ ಶಿಂಧೆ ಸಕಾರಾತ್ಮಕವಾಗಿ ಪ್ರತಿಕ್ರಿಯೇ

 ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಅವರು ಮಹಾಯುತಿ ಮೈತ್ರಿಕೂಟದಲ್ಲಿ ಯಾವುದೇ ಆಂತರಿಕ ಭಿನ್ನಾಭಿಪ್ರಾಯಗಳಿಲ್ಲ ಎಂದು ಹೇಳಿದ್ದಾರೆ. ನಾಯಕರೊಂದಿಗೆ ಸಮಾಲೋಚಿಸಿದ ನಂತರ ಮುಖ್ಯಮಂತ್ರಿಯ ಬಗ್ಗೆ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು…

Read More »
Top News

ಚಂಡಮಾರುತ: ತಮಿಳುನಾಡಿನಲ್ಲಿ ಭಾರಿ ಮಳೆ, ಕರಾವಳಿಯಲ್ಲಿ ರೆಡ್ ಅಲರ್ಟ್….!

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಫೆಂಗಲ್ ಚಂಡಮಾರುತ ತಮಿಳುನಾಡಿನತ್ತ ಧಾವಿಸಿದ್ದು, ತಮಿಳುನಾಡು ಕರಾವಳಿಯಾದ್ಯಂತ ಭಾರಿ ಮಳೆ ಸುರಿಯುತ್ತಿದೆ.ಇನ್ನು ಕೆಲವೇ ಗಂಟೆಗಳಲ್ಲಿ ತಮಿಳುನಾಡು ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದ್ದು, ತಮಿಳುನಾಡಿನಾದ್ಯಂತ…

Read More »
Top News

ಕಾಂಗ್ರೆಸ್‌ ಆಡಳಿತದಲ್ಲಿ ಉತ್ತರ ಕರ್ನಾಟಕ ನಿರ್ಲಕ್ಷ್ಯ – R. ಅಶೋಕ್‌

ಉತ್ತರ ಕರ್ನಾಟಕದ ಬಿಜೆಪಿ ಶಾಸಕರೊಂದಿಗಿನ ಸಭೆಯ ನಂತರ ಮಾತನಾಡಿದ ಅಶೋಕ್, ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಉತ್ತರ ಕರ್ನಾಟಕಕ್ಕೆ ಏನೂ ಸಿಕ್ಕಿಲ್ಲ ಎಂಬುದು ಸ್ಪಷ್ಟವಾಗಿದೆ.  ಉತ್ತರ ಕರ್ನಾಟಕದ…

Read More »
Top News

ಸಂಸತ್ತಿನಲ್ಲಿ ಅದಾನಿ ವಿವಾದದ ಗದ್ದಲ: ಉಭಯ ಸದನ ಕಲಾಪ ಮುಂದೂಡಿಕೆ

ನವದೆಹಲಿ: ಉದ್ಯಮಿ ಗೌತಮ್ ಅದಾನಿ ಲಂಚ ಪ್ರಕರಣ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಹಿಂಸಾಚಾರ ಮತ್ತಿತರ ವಿಷಯಗಳ ಕುರಿತು ಪ್ರತಿಪಕ್ಷಗಳ ಸದಸ್ಯರ ಪ್ರತಿಭಟನೆಯ ನಡುವೆಯೇ ಸಂಸತ್ತಿನ ಉಭಯ ಸದನಗಳನ್ನು ನಾಳೆ…

Read More »
Top News

ಕಿರುತೆರೆ ನಟಿ ದೀಪಿಕಾ ದಾಸ್ ತಾಯಿಗೆ ವ್ಯಕ್ತಿಯೋರ್ವನಿಂದ ಬೆದರಿಕೆ ಕರೆ

ಬೆಂಗಳೂರು: ಕಿರುತೆರೆ ನಟಿ ದೀಪಿಕಾ ದಾಸ್ ತಾಯಿಗೆ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ ಬಂದಿದ್ದು, ಅವಾಚ್ಯ ಶಬ್ದಗಳನ್ನು ಬಳಸಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಿದ್ದಾರೆ. ಮಾದನಾಯಕನಹಳ್ಳಿಯಲ್ಲಿ ನಟಿ ದೀಪಿಕಾ…

Read More »
Top News

ಇಂದು ದೆಹಲಿಗೆ ಸಿದ್ದರಾಮಯ್ಯ ಪಯಣ: CWC ಸಭೆಯಲ್ಲಿ – KPCC ಅಧ್ಯಕ್ಷ ಬಗ್ಗೆ ಚರ್ಚೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ದೆಹಲಿಗೆ ತೆರಳಿ  ಕಾಂಗ್ರೆಸ್ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ  ದೆಹಲಿಗೆ ಭೇಟಿ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರು  ಕಾಂಗ್ರೆಸ್…

Read More »
Top News

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳಿಸುವುದಿಲ್ಲ : ಪರಮೇಶ್ವರ್

ಬೆಂಗಳೂರು: ತಡವಾಗುತ್ತಿರಬಹುದು ಆದರೆ, ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳೂ ನಿಂತಿಲ್ಲ.   ಯಾವುದೇ ಕಾರಣಕ್ಕೂ ಸ್ಥಗಿತಗೊಳಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು  ಹೇಳಿದರು. ಕೆಲವು ಗ್ಯಾರಂಟಿ ಯೋಜನೆಗಳನ್ನು ಕೈಬಿಟ್ಟು…

Read More »
Top News

ದೆಹಲಿಯಂತೆ ಬೆಂಗಳೂರಲ್ಲಿ ಮಿತಿ ಮೀರಿದ ವಾಯುಮಾಲಿನ್ಯ!

ಒಂದೆಡೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ಕರ್ನಾಟಕದ ಹಲವು ಭಾಗಗಳಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಮಳೆಯಾಗುವ ಸಾಧ್ಯತೆ ಇದೆ. ಇನ್ನೊಂದೆಡೆ ದೆಹಲಿ ಮಾದರಿಯಲ್ಲಿ ಬೆಂಗಳೂರಿನಲ್ಲೂ ವಾಯುಮಾಲಿನ್ಯ ಹೆಚ್ಚಾಗಿದೆ,…

Read More »
Top News

ತಮಿಳುನಾಡಿಗೆ ಕಾಲಿಡಲಿರುವ ಫೆಂಗಲ್ ಚಂಡಮಾರುತ ಇಂದಿನಿಂದ ಭಾರೀ ಮಳೆ

ನೈಋತ್ಯ ಬಂಗಾಳಕೊಲ್ಲಿಯಲ್ಲಿನ ಆಳವಾದ ವಾಯುಭಾರ ಕುಸಿತದಿಂದ ಚಂಡಮಾರುತವಾಗಿ ತೀವ್ರಗೊಂಡು ತಮಿಳುನಾಡು ಕರಾವಳಿಯತ್ತ ಚಲಿಸುವ ನಿರೀಕ್ಷೆಯಿದೆ, ಇನ್ನು ಎರಡು ದಿನಗಳಲ್ಲಿ ಶ್ರೀಲಂಕಾದ ಕರಾವಳಿಯನ್ನು ದಾಟುತ್ತದೆ. ಒಮ್ಮೆ ರೂಪುಗೊಂಡ ನಂತರ,…

Read More »
Top News

ಆದಿವಾಸಿಗಳಿಗೆ ಮೂಲ ಸೌಕರ್ಯ, ಆಸ್ತಿ ಪತ್ರ ನೀಡಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಅರಣ್ಯದ ಅಂಚಿನಲ್ಲಿ ವಾಸಿಸುವ ಆದಿವಾಸಿಗಳಿಗೆ ಸೂಕ್ತ ಮೂಲ ಸೌಕರ್ಯ, ಹಾಗೂ ಆಸ್ತಿ ಮಾರಾಟ ಪತ್ರಗಳನ್ನು ನೀಡುವಂತೆ ಮುಖ್ಯ ಕಾರ್ಯದರ್ಶಿ ಹಾಗೂ ಅರಣ್ಯ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ…

Read More »
Top News

ಮುಡಾ ಹಗರಣ: ಲೋಕಾಯುಕ್ತ ಸರ್ಚ್ ವಾರೆಂಟ್ 8 ಕೋಟಿ ರೂ. ಡೀಲ್, ಗಂಗರಾಜು ಆರೋಪ

ಮೈಸೂರು : ಮುಡಾ ಹಗರಣ ಸಂಬಂಧ ಲೋಕಾಯುಕ್ತ ಸರ್ಚ್ ವಾರೆಂಟ್ ಮಾಹಿತಿ ಸೋರಿಕೆಗೆ 8 ಕೋಟಿ ರೂಪಾಯಿ ಡೀಲ್ ನಡೆದಿತ್ತು ಎಂದು ಆರ್​​ಟಿಐ ಕಾರ್ಯಕರ್ತ ಗಂಗರಾಜು ಗಂಭೀರ…

Read More »
Top News

ಬಿಪಿಎಲ್ ಕಾರ್ಡುದಾರರಿಗೆ ಗುಡ್​ನ್ಯೂಸ್ ಕೊಟ್ಟರು ಸಿಎಂ ಸಿದ್ದರಾಮಯ್ಯ, ಡಿಸೆಂಬರ್​ನಿಂದ ಸಿಗಲಿದೆ ರೇಷನ್

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಬಿಪಿಎಲ್​ ಕಾರ್ಡ್​ ರದ್ದಾಗಿದ್ದಕ್ಕೆ ಮತ್ತು ಬಿಪಿಎಲ್ ಇದ್ದಿದ್ದನ್ನು ಎಪಿಎಲ್​ಗೆ ಸೇರಿಸಿದ್ದಕ್ಕೆ ಜನರಿಂದ ಸರ್ಕಾರದ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು. ಸಾರ್ವಜನಿಕರ ವಿರೋಧದ ಬೆನ್ನಲ್ಲೇ…

Read More »
Top News

ಇಸ್ರೇಲ್-ಹಿಜ್ಬುಲ್ಲಾ ನಡುವೆ ಕದನ ವಿರಾಮ ಘೋಷಣೆ..

ಕದನ ವಿರಾಮ ಒಪ್ಪಂದದ ನಂತರ, ಅಮೆರಿಕ ಅಧ್ಯಕ್ಷ ಜೋ ಬೈಡನ್‌   ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಮತ್ತು ಲೆಬನಾನ್‌ನ ಪ್ರಧಾನಿ ನಜೀಬ್ ಮಿಕಾಟಿ ಶಾಂತಿ ಸುವ್ಯವಸ್ಥೆ ಸ್ಥಾಪಿಸುವ…

Read More »
Top News

ತಮಿಳುನಾಡಿಗೆ ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ, ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಫೆಂಗಲ್ ಚಂಡಮಾರುತ ತಮಿಳುನಾಡಿಗೆ ಅಪ್ಪಳಿಸಲಿದೆ. ಹವಾಮಾನ ಇಲಾಖೆಯು ತಮಿಳುನಾಡು ಮತ್ತು ಪುದುಚೇರಿಯ ಹಲವು ಭಾಗಗಳಿಗೆ ಹವಾಮಾನ ಎಚ್ಚರಿಕೆಗಳನ್ನು ನೀಡಿದೆ, ಇದು ಭಾರೀ…

Read More »
Top News

ಮುಡಾ ಹಗರಣ: ವಿಚಾರಣೆ ಡಿ.10ರಂದು ಕೇಸ್​ ವರದಿ ಹೈಕೋರ್ಟ್​

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಭೂ ಹಗರಣಕ್ಕೆ ಸಂಬಂಧಿಸಿದಂತೆ ಜಮೀನು ಮಾಲೀಕ ದೇವರಾಜು ಸಲ್ಲಿಸಿದ್ದ ಎರಡು ಅರ್ಜಿ ಮತ್ತು ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ…

Read More »
Top News

ಬೆಂಗಳೂರು: ಬಿಎಂಟಿಸಿ ಚಾಲಕರ, ನಿರ್ವಾಹಕರಿಗೆ ಸಿಹಿ ಸುದ್ದಿ ನೀಡಿದ ಪ್ರಭಾಕರ್ ರೆಡ್ಡಿ

ಬೆಂಗಳೂರು: ಇತ್ತೀಚಿಗೆ ಬಿಎಂಟಿಸಿ ಬಸ್​ ಚಾಲಕ ಮತ್ತು ನಿರ್ವಾಹಕರ ಮೇಲೆ ನಿರಂತರವಾಗಿ ಹಲ್ಲೆ ಆಗಿದ್ದವು. ಇದಕ್ಕೆ ಪ್ರಮುಖ ಕಾರಣ ಚಾಲಕರಿಗೆ ನೀಡಿದ್ದ ಟೈಮ್ ಬಾಂಡ್ ಎಂದು ತಿಳಿದು…

Read More »
Top News

ಭಾರತದ ಸಂವಿಧಾನ ದಿನ, ಡಾ.ಬಿ.ಆರ್‌.ಅಂಬೇಡ್ಕರ್ ಅವರ ಅದ್ಭುತ ಸಂದೇಶಗಳೇನು: ಇಲ್ಲವೆ ನೋಡಿ

ಇಂದು ಭಾರತದ ಸಂವಿಧಾನ ದಿನವಾಗಿದ್ದು, ದೇಶದ ಯುವಜನರಿಗೆ ಸಂವಿಧಾನದ ಮೌಲ್ಯಗಳನ್ನು ತಿಳಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ. ಸಂವಿಧಾನ ಶಿಲ್ಪಿ ಡಾ. ಭೀಮರಾವ್ ಅಂಬೇಡ್ಕರ್ ಅವರು ಭಾರತೀಯ…

Read More »
Top News

ಒಂದು ರಾಷ್ಟ್ರ, ಒಂದು ಚಂದಾದಾರಿಕೆ ಯೋಜನೆಗೆ ಜಾರಿ..ಮೋದಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಒಂದು ರಾಷ್ಟ್ರ ಒಂದು ಚಂದಾದಾರಿಕೆಗೆ ಹಸಿರು ನಿಶಾನೆ ತೋರಿದೆ. ಒನ್ ನೇಷನ್ ಒನ್ ಸಬ್ ಸ್ಕ್ರಿಪ್ಷನ್ ಯೋಜನೆ…

Read More »
Top News

ಗೂಗಲ್ ಮ್ಯಾಪ್ ಎಡವಟ್ಟು: ಸೇತುವೆಯಿಂದ ನದಿಗೆ ಬಿದ್ದ ಕಾರು, ಸ್ಥಳದಲ್ಲೇ ಮೂವರು ಸಾವು

ಗೂಗಲ್​ ಮ್ಯಾಪ್ ನಂಬಿ ಮೂವರು ಪ್ರಾಣ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಂದು ಕಾರಿನ ಚಾಲಕ ಗೂಗಲ್ ಮ್ಯಾಪ್ ನೋಡಿಕೊಂಡು ಕಾರು ಚಲಾಯಿಸುತ್ತಿದ್ದ, ಜತೆ…

Read More »
Top News

ಕನ್ನಡ ನಾಡಿನ ಹಿರಿಮೆ ಬೆಳೆಸಬೇಕು ; ಆದರ್ಶ ಗೋಖಲೆ

ಬೆಂಗಳೂರು: ಸ್ವಾತಂತ್ರ್ಯ ಪೂರ್ವದಿಂದ ಇಂದಿನವರೆಗೂ ದೇಶಕ್ಕೆ ಕರ್ನಾಟಕ ಅಪಾರ ಕೊಡುಗೆ ನೀಡಿದೆ. ಸ್ವಾತಂತ್ರ್ಯ ಹೋರಾಟದಲ್ಲಿ ನಮ್ಮ ನಾಡಿನ ಹೋರಾಟಗಾರರ ತ್ಯಾಗ, ಬಿಲಿದಾನ ಸ್ಮರಣೀಯ ಎಂದು ಖ್ಯಾತ ವಾಗ್ಮಿ, ಅಂಕಣಕಾರ…

Read More »
Top News

ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಆಣೆ-ಪ್ರಮಾಣ; ಸಾರಾ ಮಹೇಶ್​ಗೆ ಜಿಟಿಡಿ ಸವಾಲ್…!

ಮೈಸೂರು : ಜೆಡಿಎಸ್ ನಾಯಕರಾದ ಜಿಟಿ ದೇವೇಗೌಡ ಮತ್ತು ಸಾ.ರಾ ಮಹೇಶ್ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಚ್.ಡಿ.ಕುಮಾರಸ್ವಾಮಿ ಬಳಿ ನನ್ನ ಮಾತೇನೂ ನಡೆಯುವುದಿಲ್ಲ. ನನ್ನಿಂದ ರಾಜಕೀಯವಾಗಿ ತೊಂದರೆ ಆಗಿದೆ…

Read More »
Top News

ಚಳಿಗಾಲ ಅಧಿವೇಶನ: ಯಾವುದೇ ಅನಾನುಕೂಲವಾಗದಂತೆ ವ್ಯವಸ್ಥೆ ಕಲ್ಪಿಸಿ; ಸತೀಶ್ ಜಾರಕಿಹೊಳಿ

ಬೆಳಗಾವಿ: ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಲಿದ್ದು, ಅಧಿವೇಶದಲ್ಲಿ ಯಾವುದೇ ಅನಾನುಕೂಲಗಳಾಗಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾ…

Read More »
Top News

ಸಂಸತ್ ಚಳಿಗಾಲ ಅಧಿವೇಶನ: ಉಭಯ ಸದನಗಳ ಕಲಾಪ ನ.27ಕ್ಕೆ ಮುಂದೂಡಿಕೆ

ನವದೆಹಲಿ: ಸಂಸತ್ತಿನಲ್ಲಿ ಪ್ರಸಕ್ತ ಸಾಲಿನ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ ನಡೆದ ಕಾರಣ ಉಭಯ ಸದನಗಳ ಕಲಾಪವನ್ನು ನವೆಂಬರ್ 27ಕ್ಕೆ ಮುಂದೂಡಲಾಗಿದೆ.…

Read More »
Top News

ಶಾಸಕ ಎಸ್. ಎನ್.ಸುಬ್ಬಾರೆಡ್ಡಿಗೆ ಕಾನೂನಿನ ಸಂಕಷ್ಟ..!

ಬಿಜೆಪಿಯ ಪರಾಜಿತ ಅಭ್ಯರ್ಥಿ ಸಿ.ಮುನಿರಾಜು ಅವರು ತಮ್ಮ ವಿರುದ್ಧ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯನ್ನು ವಜಾಗೊಳಿಸಬೇಕೆಂದು ಕೋರಿ ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್. ಎನ್.ಸುಬ್ಬಾರೆಡ್ಡಿ ಸಲ್ಲಿಸಿದ್ದ ಮಧ್ಯಂತರ…

Read More »
Top News

IND vs AUS: ಸಿರಾಜ್ ಭರ್ಜರಿ ಬೌಲಿಂಗ್:ಆಸ್ಟ್ರೇಲಿಯಾ ತಂಡಕ್ಕೆ ಆಘಾತ

ಪರ್ತ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಪ್ರದರ್ಶನ ಮುಂದುವರೆಸಿದೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ನೀಡಿದ 534 ರನ್​ಗಳ ಕಠಿಣ ಗುರಿ…

Read More »
Top News

ಮೈಸೂರು: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ  ಚಿನ್ನದ ರಥ: ಸಿಎಂ ಸಿದ್ದರಾಮಯ್ಯ

ಮೈಸೂರು: ನಾಡದೇವಿ ಮೈಸೂರಿನ ಚಾಮುಂಡೇಶ್ವರಿಗೆ  ಚಿನ್ನದ ರಥ ನಿರ್ಮಿಸುವ ಆದೇಶಿಸಿದ್ದಾರೆ.  ಸಿದ್ದರಾಮಯ್ಯ ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ. ಪರಿಷತ್ ಸದಸ್ಯ…

Read More »
Top News

ಆ್ಯಂಟಿಬಯೋಟಿಕ್ ನಿಯಂತ್ರಣಕ್ಕೆ ನೀತಿ ಅಗತ್ಯ: ಡಾ.ಸಿ .ಎನ್​.ಮಂಜುನಾಥ್​

ಬೆಂಗಳೂರು: ಆ್ಯಂಟಿಬಯೋಟಿಕ್​ ಸೂಕ್ತ ಬಳಕೆ ಮತ್ತು ನಿಯಂತ್ರಣಕ್ಕೆ ಹೊಸ ನೀತಿಯ ಅಗತ್ಯವಿದೆ ಎಂದು ಸಂಸದ ಡಾ.ಸಿ .ಎನ್​.ಮಂಜುನಾಥ್​ ಅವರು  ಹೇಳಿದರು. ಸಣ್ಣಪುಟ್ಟ ಕಾಯಿಲೆಗಳಿಗೂ ಆ್ಯಂಟಿಬಯೋಟಿಕ್‌ಗಳ ಬಳಕೆ ಮಾಡಲಾಗುತ್ತಿದೆ.…

Read More »
Top News

ಸಂಸತ್ ಚಳಿಗಾಲದ ಅಧಿವೇಶನ ವಕ್ಫ್​ ಮಸೂದೆ ಮಂಡನೆಗೆ ಕೇಂದ್ರ ಸಿದ್ಧತೆ..

  ಸಂಸತ್ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ನ.25ರ ಸೋಮವಾರದಂದು ಸಂಸತ್ತಿನ ಚಳಿಗಾಲ ಅಧಿವೇಶನಕ್ಕೆ ಚಾಲನೆ ಸಿಗಲಿದ್ದು, ಡಿ.20ರ ವರೆಗೆ ನಡೆಯಲಿದೆ. ಅಧಿವೇಶನದಲ್ಲಿ ಒಟ್ಟು 16 ಮಸೂದೆ ಮಂಡಿಸಲು…

Read More »
Top News

ಅಂಬರೀಶ್ ಪುಣ್ಯಸ್ಮರಣೆ:ನೀವು ಪ್ರತಿ ಹೃದಯ ಬಡಿತದಲ್ಲಿ ನೆಲೆಸಿದ್ದೀರಿ ಸುಮಲತಾ..

ಸುಮಲತಾ, ‘ನಿಮ್ಮ ಪ್ರೀತಿ, ನಿಮ್ಮ ಇರುವಿಕೆ ಶಾಶ್ವತ… ಸದಾ ಜನರ ಮಧ್ಯೆ ಇದ್ದು ಸ್ಪಂದನೀಯ ವ್ಯಕ್ತಿತ್ವದೊಂದಿಗೆ ನಮ್ಮೊಂದಿಗಿದ್ದ ಡಾ. ಅಂಬರೀಶ್ ಅವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ,…

Read More »
Top News

ಡೊನಾಲ್ಡ್ ಟ್ರಂಪ್ ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ಪ್ರಾರಂಭಿಸಿದ..

ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಂದು ಹೊಸ ವ್ಯವಹಾರ ಆರಂಭಿಸಿದ್ದಾರೆ. ಹೊಸದಾಗಿ ಎಲೆಕ್ಟ್ರಿಕ್ ಗಿಟಾರ್ ವ್ಯಾಪಾರವನ್ನು ಪ್ರಾರಂಭಿಸಿದ್ದು, ಈ ಗಿಟಾರ್‌ಗಳನ್ನು ವಿಶೇಷವಾಗಿ ವಿನ್ಯಾಸಗೊಳಿಸಲಾಗಿದೆ. ಅದರಲ್ಲೂ ಅಮೆರಿಕದ…

Read More »
Top News

ಉಪಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಶರಣಪ್ರಕಾಶ್ ಪಾಟೀಲ್

ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಮತದಾರರು ಮತ್ತೊಮ್ಮೆ ಕಾಂಗ್ರೆಸ್ ಮೇಲಿನ ವಿಶ್ವಾಸವನ್ನು ವ್ಯಕ್ತಪಡಿಸಲಿದ್ದು, ಈ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿಯಾಗಿದೆ ಎಂದು…

Read More »
Top News

ಸಿದ್ದರಾಮಯ್ಯ-ಡಿಕೆ ಶಿವಕುಮಾರ್ ನಾಯಕತ್ವಕ್ಕೆ ಮತ್ತಷ್ಟು ಶಕ್ತಿ

ಬೆಂಗಳೂರು:  ಕಾಂಗ್ರೆಸ್ ಪಕ್ಷಕ್ಕೆ ವಿಧಾನಸಭಾ ಉಪಚುನಾವಣೆ ಫಲಿತಾಂಶಗಳು ದೊಡ್ಡ ನೈತಿಕ ಶಕ್ತಿ ನೀಡಿದೆ. ಮೂರಕ್ಕೆ ಮೂರು ಸ್ಥಾನವೂ ಕಾಂಗ್ರೆಸ್ ಪಾಲಾಗಿದ್ದು, ಸರ್ಕಾರವನ್ನು ಕಟ್ಟಿಹಾಕಲು ವಿರೋಧ ಪಕ್ಷಗಳು ಬಳಸಿದ್ದ…

Read More »
Top News

ಒಂದು ಬಾಗಿಲು ಇದೆ ಹೊರಗಡೆ ಹೋಗೋಕೆ- ಅವಾಚ್ಯ ಪದ ಬಳಸಿದ ರಜತ್‌ಗೆ ಕಿಚ್ಚನ ಕ್ಲಾಸ್

ಬಿಗ್​ಬಾಸ್​ ಮನೆಯಲ್ಲಿ  ಈ ವಾರ  ಸಾಕಷ್ಟು ಘಟನೆಗಳು ನಡೆದಿವೆ. ಸ್ಪರ್ಧಿಗಳೊಂದಿಗೆ ಕೆಟ್ಟದಾಗಿ ವರ್ತಿಸಿದ್ದಕ್ಕೆ, ಅವಾಚ್ಯ ಶಬ್ದಗಳ ಬಳಕೆ ಮಾಡಿದ್ದಕ್ಕೆ ಈಗಾಗಲೇ ಲಾಯರ್ ಜಗದೀಶ್ ಅನ್ನು ಹೊರಗೆ ಕಳಿಸಲಾಗಿದೆ.…

Read More »
Top News

ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಯಾರಾಗ್ತಾರೆ ?

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿ ಮುನ್ನಡೆ ಸಾಧಿಸುತ್ತಿದ್ದು, ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎನ್ನುವ ಕುರಿತು ಉಪಮುಖ್ಯಮಮತ್ರಿ ದೇವೇಂದ್ರ ಫಡ್ನವಿಸ್ ಮಾತನಾಡಿದ್ದಾರೆ. ಎಪಿಬಿ  ಸಂದರ್ಶನದಲ್ಲಿ ಮಾತನಾಡಿದ ಅವರು, ನಾವ್ಯಾರೂ…

Read More »
Top News

ಎಐ ಈ ಜಗತ್ತನ್ನು ವೇಗವಾಗಿ ಆವರಿಸುತ್ತಿರುವ ವಿಷಯ: ಸಿಇಒ ಬರುಣ್ ದಾಸ್

ಜರ್ಮನಿಯ ಸ್ಟುಟ್‌ಗಾರ್ಟ್‌ನಲ್ಲಿ  ಜಾಗತಿಕ ಶೃಂಗಸಭೆಯ ಎರಡನೇ ದಿನ. ಪ್ರಧಾನಿ ನರೇಂದ್ರ ಮೋದಿ ಇಂದು ಭಾಷಣ ಮಾಡಲಿದ್ದಾರೆ.  ಎಂಡಿ ಮತ್ತು ಸಿಇಒ ಬರುಣ್ ದಾಸ್ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದರು.…

Read More »
Top News

ಮೀನು ಕೃಷಿಕರಿಗೆ 10 ಲಕ್ಷ ಪರಿಹಾರ ಘೋಷಣೆ :ಡಿ.ಕೆ. ಶಿವಕುಮಾರ್

ಮುರುಡೇಶ್ವರ:  ಮೀನುಗಾರರಿಗೆ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಹಾನಿಯಾದರೆ ಪರಿಹಾರವಾಗಿ ₹6 ಲಕ್ಷ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ಅದನ್ನು ₹8 ಲಕ್ಷಕ್ಕೆ ಏರಿಸಿದೆ. ಮುಂದಿನ ದಿನಗಳಲ್ಲಿ ಅದನ್ನು ₹10…

Read More »
Top News

ಭಾರತ ವಿಶ್ವದ 5ನೇ ಬೃಹತ್ ಆರ್ಥಿಕ ಶಕ್ತಿಯಾಗುತ್ತಿದೆ :ಹೆಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಪರಿವರ್ತಿಸಲು ಉಕ್ಕು ಉದ್ಯಮ ಬಹುದೊಡ್ಡ ಕೊಡುಗೆ ನೀಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು  ಹೇಳಿದರು.ರಾಷ್ಟ್ರ ನಿರ್ಮಾಣದಲ್ಲಿ…

Read More »
Top News

NABARD ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

ಬೆಂಗಳೂರು: ರೈತರ ಹಿತದೃಷ್ಟಿಯಿಂದ 2024-25ನೇ ಸಾಲಿಗೆ ಅಲ್ಪಾವಧಿ ಕೃಷಿ ಸಾಲದ ಮಿತಿಯನ್ನು ಹೆಚ್ಚಿಸಲು ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (NABARD) ಮತ್ತು ಆರ್‌ಬಿಐಗೆ ನಿರ್ದೇಶನ ನೀಡುವಂತೆ ಮತ್ತು…

Read More »
Top News

ಕೀನ್ಯಾ ಅದಾನಿ ಗ್ರೂಪ್‌ನೊಂದಿಗೆ ವಿಮಾನ ನಿಲ್ದಾಣ, ವಿದ್ಯುತ್ ಪ್ರಸರಣ ವ್ಯವಹಾರ ರದ್ದು..

 ನವೆಂಬರ್ 22: ಗೌತಮ್ ಅದಾನಿ ವಿರುದ್ಧ ಅಮೆರಿಕದಲ್ಲಿ ಲಂಚ ಆರೋಪ ದಾಖಲಾಗುತ್ತಿದ್ದಂತೆಯೇ ಕೀನ್ಯಾ ಸರ್ಕಾರ ಅದಾನಿ ಗ್ರೂಪ್​ಗೆ ನೀಡಿದ್ದ ವಿಮಾನ ನಿಲ್ದಾಣ ಅಭಿವೃದ್ಧಿ ಯೋಜನೆಯ ಗುತ್ತಿಗೆಯನ್ನು ರದ್ದು ಮಾಡಿದೆ.…

Read More »
Top News

ದೆಹಲಿ ಮಾರುಕಟ್ಟೆಗೂ KMF ಲಗ್ಗೆ: ಅಮುಲ್, ಮದರ್​ ಡೈರಿಗೆ ‘ನಂದಿನಿ’ ಪೈಪೋಟಿ

ಉತ್ಕೃಷ್ಟ ಗುಣಮಟ್ಟ ಮತ್ತು ಹೊಸತನದೊಂದಿಗೆ ದೇಶ-ವಿದೇಶಗಳಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ನಮ್ಮ ಕರ್ನಾಟಕದ ಹೆಮ್ಮೆಯ ಕೆಎಂಎಫ್‌ನ ನಂದಿನಿ ಬ್ರ್ಯಾಂಡ್‌ ಉತ್ಪನ್ನಗಳು ಇನ್ಮುಂದೆ ರಾಷ್ಟ್ರ ರಾಜಧಾನಿಯಲ್ಲಿಯೂ ದೊರೆಯಲಿವೆ.…

Read More »
Top News

ಗಯಾನಾದಲ್ಲಿ ನರೇಂದ್ರ ಮೋದಿಗೆ ಭಾರತೀಯ ವಲಸಿಗರಿಂದ ಸ್ವಾಗತ

ಪ್ರಧಾನಿ ಮೋದಿಯವರ ಈ ಭೇಟಿ 56 ವರ್ಷಗಳ ನಂತರ ಗಯಾನಾಗೆ ಭಾರತದ ಮುಖ್ಯಸ್ಥರ ಮೊದಲ ಭೇಟಿಯಾಗಿದೆ. ಅವರು ಮಂಗಳವಾರ ರಾತ್ರಿ ಬ್ರೆಜಿಲ್‌ನಿಂದ ನಿರ್ಗಮಿಸಿದ ನಂತರ ಇಂದು ಬೆಳ್ಳಂಬೆಳಗ್ಗೆ…

Read More »
Top News

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೂ ಮುನ್ನ ಸಾಹಿತಿಗಳ ಅಸಮಾಧಾನ..

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ಸಮ್ಮೇಳನಕ್ಕೂ ಮುನ್ನವೇ ಹಲವು ವಿವಾದಗಳು ತಲೆದೋರಿವೆ. ಕನ್ನಡ ಸಾಹಿತ್ಯ ಪರಿಷತ್ತು ಮತ್ತು…

Read More »
Top News

ಮೂಡಿಗೆರೆ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಬಸ್​​ಗಳು ನಿಲ್ಲಿಸದೇ ವಿದ್ಯಾರ್ಥಿಗಳ ಪರದಾಟ..

ಚಿಕ್ಕಮಗಳೂರು: ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸುವ ಶಕ್ತಿ ಯೋಜನೆಯ ಪರಿಣಾಮ ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಬಸ್ ಸಿಗದೆ ಶಾಲಾ ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಮಂಗಳೂರು, ಉಡುಪಿ ಜಿಲ್ಲೆಗಳ…

Read More »
Top News

ಬೆಂಗಳೂರಲ್ಲಿ ಪ್ರಯಾಣಿಕರಿಗೆ ನಿಂತಲ್ಲೇ ಸಿಗಲಿದೆ ರೈಲ್ವೆ ಟಿಕೆಟ್‌ !

ಬೆಂಗಳೂರಿನ ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು, ನೈರುತ್ಯ ರೈಲ್ವೆ ಹೊಸ ಮೊಬೈಲ್ ಟಿಕೆಟ್ ವ್ಯವಸ್ಥೆಯನ್ನು (ಎಂ-ಯುಟಿಎಸ್)ಪರಿಚಯಿಸಿದೆ. ಈ ವ್ಯವಸ್ಥೆಯಿಂದ ಪ್ರಯಾಣಿಕರು ಟಿಕೆಟ್ ಕೌಂಟರ್‌ಗಳಲ್ಲಿ ಸರತಿ ಸಾಲಿನಲ್ಲಿ…

Read More »
Top News

ಪ್ರಾಥಮಿಕ ಆರೋಗ್ಯ ಕೇಂದ್ರಗಳ ಚಿಕಿತ್ಸಾ ವೆಚ್ಚವನ್ನು ಪರಿಷ್ಕರಣೆ,ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಕರ್ನಾಟಕದಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ  ಚಿಕಿತ್ಸಾ ವೆಚ್ಚ ಪರಿಷ್ಕರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಸರ್ಕಾರ ಕಳೆದ ಕೆಲ ದಿನಗಳ ಹಿಂದೆಯಷ್ಟೇ ಮೆಡಿಕಲ್ ಕಾಲೇಜ್ ವ್ಯಾಪ್ತಿಯ ಆಸ್ಪತ್ರೆಗಳಲ್ಲಿನ…

Read More »
Back to top button