freedom tv

ಜಿಲ್ಲೆ

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ, ಮಹಾರಥೋತ್ಸವ ಕಣ್ತುಂಬಿಕೊಂಡ ಭಕ್ತರು

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಸೋಮವಾರ ಭಕ್ತಸಾಗರದ ನಡುವೆ ವೈಭವದಿಂದ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು. ಶ್ರೀಕುಕ್ಕೆ ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣದಲ್ಲಿ…

Read More »
ಕ್ರೈಂ ಸ್ಟೋರಿ

ಖೋಟಾ ನೋಟು ಚಲಾವಣೆಗೆ ಯತ್ನ: ಸಿಸಿಬಿ ಪೊಲೀಸರಿಂದ ವ್ಯಕ್ತಿಯ ಬಂಧನ

ಮಂಗಳೂರು: ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದು ಒಬ್ಬ ವ್ಯಕ್ತಿಯನ್ನು ಬಂಧನ ಮಾಡಿದ್ದಾರೆ. ಕಂಕನಾಡಿಯಲ್ಲಿ ಖೋಟಾ ನೋಟುಗಳ ಚಲಾವಣೆಗೆ ಪ್ರಯತ್ನಿಸುತ್ತಿದ್ದಾಗ…

Read More »
ಮನರಂಜನೆ

ಓಟಿಟಿಯಲ್ಲಿ ಅಬ್ಬರಿಸಲಿದೆ ಟೋಬಿ

ಈ ವರ್ಷ ತೆರೆಕಂಡ ಅನೇಕ ಸಿನೆಮಾಗಳಲ್ಲಿ ಪ್ರೇಕ್ಷಕರಿಂದ ಟೋಬಿ ಚಿತ್ರ ಪ್ರಶಂಸೆ ಹಾಗೂ ಚರ್ಚೆಗೂ ಒಳಗಾಗಿದೆ. ರಾಜ್ ಬಿ ಶೆಟ್ಟಿ ಬರೆದು ನಟಿಸಿದ ದೊಡ್ಡ ವೆಚ್ಚದ ಚಿತ್ರ…

Read More »
ಆರೋಗ್ಯ

ತಮಿಳುನಾಡಿನಲ್ಲಿ‌ ರಕ್ಕಸ ಮಳೆ ಆರ್ಭಟ : ನೀರಿನಲ್ಲಿ ಸಿಲುಕಿದ ವೃದ್ಧ ದಂಪತಿ

ತಮಿಳುನಾಡು : ಚಂಡಮಾರುತದ ಕಾರಣದಿಂದಾಗಿ ತಮಿಳುನಾಡಿನ 4 ಜಿಲ್ಲೆಗಳಲ್ಲಿ ಭಾರೀ ಮಳೆ ಆಗುತ್ತಿದೆ. ತಮಿಳುನಾಡಿನ ತೂತುಕುಡಿಯ ಆದಿಪರಾಶಕ್ತಿ ನಗರದಲ್ಲಿ ಮಳೆ ಆರ್ಭಟಕ್ಕೆ ಸಿಲುಕಿ ವೃದ್ದ ದಂಪತಿ ಪರದಾಡುತ್ತಿದ್ದಾರೆ.…

Read More »
ಜಿಲ್ಲೆ

ಬೆಂಗಳೂರಿನ ಮಾದರಿಯಲ್ಲಿ ತುಮಕೂರಿನ ವಾರ್ಡ್​ಗಳನ್ನು ಹೆಚ್ಚಿಸಲಾಗುವುದು : ಜಿ. ಪರಮೇಶ್ವರ್

ತುಮಕೂರು: ತುಮಕೂರಿನ ಅಭಿವೃದ್ಧಿ ಕುರಿತು ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ತುಮಕೂರಿಗೆ ನೂತನವಾಗಿ‌ ಜಿಲ್ಲಾಧಿಕಾರಿಯಾಗಿ ಬಂದಿರುವ ಡಿಸಿಗೆ ಅನುಭವವಿದೆ. ಹಿಂದೆ ಜಿಲ್ಲಾ ಪಂಚಾಯ್ತಿ ಸಿಇಒ ಆಗಿದ್ದರು,…

Read More »
ಜಿಲ್ಲೆ

ಶೌಚ ಗುಂಡಿ ಸ್ವಚ್ಛತೆ ಪ್ರಕರಣ ಸರ್ಕಾರದ ವಿರುದ್ಧ ಆರ್​​ ಅಶೋಕ್​ ವಾಗ್ದಾಳಿ

ಕೋಲಾರ : ವಿಪಕ್ಷ ನಾಯಕ ಆರ್. ಅಶೋಕ್​ ಇಂದು ಮಕ್ಕಳಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದ ಕೋಲಾರ ಜಿಲ್ಲೆಯ ಯಲುವಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ…

Read More »
ಕ್ರಿಕೆಟ್

ಫ್ಯಾನ್ಸ್ ಕ್ರಿಕೆಟ್ ಲೀಗ್(FCL)ಗೆ ಮುಹೂರ್ತ ಫಿಕ್ಸ್ !

ಬೆಂಗಳೂರು : ಕ್ರಿಕೆಟ್​ ಹಾಗು ಸಿನಿಮಾ ನಮ್ಮಲ್ಲಿ ಅದೆಷ್ಟೋ ಜನರ ಜೀವನದ ಅತೀ ಮುಖ್ಯ ಭಾಗಗಳು ಎಂದರೆ ತಪ್ಪಾಗದು. ಅನುದಿನ ನಡೆವ ಅಂತರ್ರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನ, ಪ್ರತೀ…

Read More »
ಮನರಂಜನೆ

ರಿಷಿಸ್ ಮಿಸಸ್ ಕರ್ನಾಟಕ-2023: 2023ರ ಕಿರೀಟ ಮುಡಿಗೇರಿಸಿಕೊಂಡ ಕವಿತಾ ವೀರೇಂದ್ರ

ಬೆಂಗಳೂರು : ರಿಷಿ ಸ್ಪೀಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕರ್ನಾಟಕದ ಅತಿದೊಡ್ಡ ಬ್ಯೂಟಿ ಪೇಜೆಂಟ್ ರಿಷಿಸ್ ಮಿಸಸ್ ಕರ್ನಾಟಕ ಕಿರೀಟವನ್ನು ಕವಿತಾ ವೀರೇಂದ್ರ ತಮ್ಮದಾಗಿಸಿಕೊಂಡಿದ್ದಾರೆ. ಬೆಂಗಳೂರಿನ…

Read More »
ರಾಜಕೀಯ

ಸಂಸತ್ ಭದ್ರತಾ ವೈಫಲ್ಯ ಶಾ ಹೇಳಿಕೆಗೆ ಒತ್ತಾಯಿಸಿ ಪ್ರತಿಭಟನೆ : 33 ಸಂಸದರ ಅಮಾನತು

ನವದೆಹಲಿ : ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವಿರೋಧ ಪಕ್ಷಗಳ 33 ಸಂಸದರನ್ನ ಲೋಕಸಭೆಯಿಂದ ಇಂದು ಅಮಾನತು ಮಾಡಲಾಗಿದೆ. ಈವರೆಗೆ ಸಂಸತ್​​​ನಲ್ಲಿ ಭದ್ರತಾ ವೈಫಲ್ಯ ಖಂಡಿಸಿ ಪ್ರತಿಭಟಿಸಿದ್ದ…

Read More »
ಜಿಲ್ಲೆ

ಟಿಪ್ಪು ನಮ್ಮ ಊರಿನವರೇ ಅಲ್ವಾ, ಅವರನ್ನ ದೇಶದ್ರೋಹಿ ಎಂದು ಬಿಂಬಿಸುವುದು ಸರಿಯಲ್ಲಾ : ಡಾ,ಹೆಚ್,ಸಿ,ಮಹದೇವಪ್ಪ

ಮೈಸೂರು ; ಮೈಸೂರು ವಿಮಾನ ನಿಲ್ದಾಣಕ್ಕೆ ಹೆಸರು ಇಡುವುದು ಬಿಡುವುದು ಬೇರೆ ವಿಚಾರ. ಆದರೆ ಟಿಪ್ಪುನನ್ನು ದೇಶ ದ್ರೋಹಿ ಅಂತಾ ಬಿಂಬಿಸೋದು ಸರಿಯಲ್ಲ. ಟಿಪ್ಪು ಸುಲ್ತಾನ್ ನಮ್ಮ…

Read More »
Top News

ಅಯೋಧ್ಯೆಯ ಶ್ರೀರಾಮನ ಪಾದುಕೆ ಹೇಗಿದೆ ಗೊತ್ತಾ..?

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ದಿನಾಂಕ ನಿಗಧಿ ಮಾಡಲಾಗಿದೆ. ಮೂಲಗಳ ಪ್ರಕಾರ, 2024 ಜನವರಿ 24 ರಂದು ಅಯೋಧ್ಯೆಯ ಶ್ರೀರಾಮ ಮಂದಿರ ಅದ್ದೂರಿ ಪೂಜೆ ನಡೆಯಲಿದೆ. ಈಗಾಗಲೇ ಶ್ರೀರಾಮ…

Read More »
ರಾಜಕೀಯ

ಮೋದಿ ಭೇಟಿಗೆ ಸಮಯ ಕೇಳಿದ್ದು, ಇನ್ನೂ ನಿಗದಿ ಆಗಿಲ್ಲ : ಡಿಕೆಶಿವಕುಮಾರ್​

ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆ ಅನುದಾನ ಸೇರಿದಂತೆ ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಿಮಂತ್ರಿಗಳ ಭೇಟಿಗೆ ಸಮಯ ಕೇಳಿದ್ದು, ಇನ್ನೂ ನಿಗದಿಯಾಗಿಲ್ಲ…

Read More »
ಜಿಲ್ಲೆ

ಹೈಕಮಾಂಡ್​ಗೆ ಎಲ್ಲಾ ಗೊತ್ತಿದೆ : ಬಸವರಾಜು ಬೊಮ್ಮಾಯಿ

ಬೆಂಗಳೂರು : ಪಕ್ಷದ ಹಿರಿಯ ನಾಯಕ ಸೋಮಣ್ಣ ಅವರ ನಡೆಯ ಕುರಿತು ಪ್ರತಿಕ್ರಿಯಿಸಿದ ಬಸವರಾಜು ಬೊಮ್ಮಾಯಿ ಅವರು, ಸೋಮಣ್ಣ ಅವರು ಹಿರಿಯ ನಾಯಕರು ಅವರ ಬಗ್ಗೆ ಪಕ್ಷದ…

Read More »
ರಾಜಕೀಯ

ಸರ್ಕಾರ ರೈತರ ಸಾಲ ವಸೂಲಾತಿ ನಿಲ್ಲಿಸಿ, ಹೊಸ ಸಾಲ ನೀಡಲಿ: ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಬರದಿಂದ ರೈತರು ಕಂಗಾಲಾಗಿದ್ದಾರೆ. ಬರಗಾಲಕ್ಕೆ ಹಣ ಬಿಡುಗಡೆ ಮಾಡಿಲ್ಲ. ಈ ಕುರಿತು ಮಾತನಾಡಿದ ಮಾಜಿ ಸಿಎಂ ಬಸವರಾಜು ಬೊಮ್ಮಾಯಿ ಅವರು, ರೈತರಿಗೆ ಬೆಳೆ…

Read More »
ಜಿಲ್ಲೆ

ಐಸಿಎಸ್ ಸಂಪರ್ಕಿತ ಮೌಲ್ವಿ ಜೊತೆ ಸಿಎಂ ವೇದಿಕೆ ಹಂಚಿಕೆ ಪ್ರಕರಣ ಎನ್ ಐಎ ತನಿಖೆಗೆ ಒಪ್ಪಿಸಲಿ : ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಐಸಿಸ್ ಉಗ್ರ ಸಂಘಟನೆ ಜೊತೆ ಸಂಪರ್ಕ ಇರುವ ಮುಸ್ಲೀಂ ಮೌಲ್ವಿ ಕುಳಿತಿರುವ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎನ್…

Read More »
Top News

ಕಲಾ ಸರಸ್ವತಿ ಲೀಲಮ್ಮ 11 ನೇ ದಿನದ ಪುಣ್ಯ ಸ್ಮರಣೆ

ಕರುನಾಡ ಕಲಾ ಸರಸ್ವತಿ ನಟಿ ಲೀಲಾವತಿಯರನ್ನು ಕಳೆದುಕೊಂಡು ಇಂದಿಗೆ 11ನೇ ದಿನ. ಈ ಸಂಬಂಧ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದ ಮನೆಯಲ್ಲಿ ಇಂದು ವೈಕುಂಠ ಸಮಾರಾಧನೆ ನಡೆಯುತ್ತಿದೆ.…

Read More »
ಆರೋಗ್ಯ

ಕುಮಾರಸ್ವಾಮಿನೇ 5 ವರ್ಷ ಇರುತ್ತಾರೋ ಇಲ್ವೋ ಯಾರಿಗೆ ಗೊತ್ತು : ದಿನೇಶ್​ ಗುಂಡೂರಾವ್

ಕೊಡಗು : ಈ ಸರ್ಕಾರ 5 ವರ್ಷ ಇರಲ್ಲ ಎಂಬ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಸಚಿವ ದಿನೇಶ್​ ಗುಂಡೂರಾವ್​ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿನೇ 5…

Read More »
ಜಿಲ್ಲೆ

ಗೋವಿಂದ ಕಾರಜೋಳಗೆ ಮಾದಿಗ ಮಹಾ ಸಭಾದ ಮುಖಂಡರಿಂದ ಕ್ಲಾಸ್​

ಚಿತ್ರದುರ್ಗ : ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಪತ್ರಿಕಾ ಗೋಷ್ಠಿ ನೆಡೆಸುತ್ತಿದ್ದರು. ಇದೇ ವೇಳೆಯಲ್ಲಿ ಪತ್ರಿಕಾ ಗೋಷ್ಠಿ ನಡೆಯುವ ಸ್ಥಳಕ್ಕೆ ನುಗ್ಗಿದ ಮಾದಿಗ…

Read More »
ಜಿಲ್ಲೆ

ನಾಳೆ ಮುಖಾಮುಖಿಯಾಗಲಿದ್ದಾರೆ ಸಿಎಂ- ಪಿಎಂ

ಬೆಂಗಳೂರು : ಕೊನೆಗೂ ಸಿಎಂ ಸಿದ್ದರಾಮಯ್ಯ ಭೇಟಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಮಯಾವಕಾಶ ನೀಡಿದ್ದಾರೆ. ನಾಳೆ ಅಂದರೆ ಡಿಸೆಂಬರ್​​ 19 ರಂದು ಬೆಳಗ್ಗೆ 11 ಗಂಟೆಗೆ ಉಭಯ…

Read More »
ರಾಜಕೀಯ

ತೀವ್ರ ಕುತೂಹಲ ಮೂಡಿಸಿದ ಉಭಯ ನಾಯಕರ ದೆಹಲಿ ಪ್ರಯಾಣ

ಹುಬ್ಬಳ್ಳಿ : ಹುಬ್ಬಳ್ಳಿ ವಿಮಾನ‌ ನಿಲ್ದಾಣದಿಂದ ಇಬ್ಬರು ಬಿಜೆಪಿ ನಾಯಕರು ದೆಹಲಿ‌ಗೆ ಪ್ರಯಾಣ ಬೆಳೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಗುರುತಿಸಿಕೊಂಡಿರುವ ಇಬ್ಬರು…

Read More »
ರಾಜಕೀಯ

ನಿಗಮ ಮಂಡಳಿ ಆಯ್ಕೆ ವಿಚಾರ ದೆಹಲಿಗೆ ಹೋಗಿ ಫೈನಲ್​ ಮಾಡ್ತೀವಿ : ಡಿಕೆಶಿ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮತ್ತೆ ಗರಿಗೆದರಿದ ನಿಗಮ ಮಂಡಳಿ ಅಧ್ಯಕ್ಷ ಉಪಾಧ್ಯಕ್ಷ ನೇಮಕ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್​ ಪ್ರತಿಕ್ರಿಯೆ ನೀಡಿದ್ದು, ಖಂಡಿತಾ ಫೈನಲ್ ಮಾಡಿಕೊಂಡೆ…

Read More »
ರಾಜ್ಯ

ದಾವೂದ್​​ ಇಬ್ರಾಹಿಂ ಆಸ್ಪತ್ರೆ ದಾಖಲು ವಿಷಪ್ರಾಶನ ಶಂಕೆ…!

ಬೆಂಗಳೂರು : 1993 ಮುಂಬೈ ಸ್ಫೋಟದ ರೂವಾರಿ ದಾವೂದ್​​ ಇಬ್ರಾಹಿಂಗೆ ಆರೋಗ್ಯ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು, ಕರಾಚಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ದಾವೂದ್…

Read More »
ರಾಜಕೀಯ

ಶೌಚಗುಂಡಿಗೆ ಮಕ್ಕಳನ್ನುಇಳಿಸಿದ ಪ್ರಕರಣಕ್ಕೆ ಬಿಜೆಪಿ ತೀವ್ರ ಖಂಡನೆ

ಬೆಂಗಳೂರು : ಕೋಲಾರ ಜಿಲ್ಲೆಯ ಮಾಲೂರಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆಯನ್ನು ರಾಜ್ಯ ಬಿಜೆಪಿ ತೀವ್ರವಾಗಿ ಖಂಡಿಸಿದೆ.…

Read More »
ಕ್ರಿಕೆಟ್

ಸ್ಟಾರ್-ಸ್ಟಡ್ ಈವೆಂಟ್‌ನಲ್ಲಿ ಕೆಸಿಸಿ ಸೀಸನ್- 4 ಜರ್ಸಿ ಬಿಡುಗಡೆ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕನ್ನಡ ಚಲನಚಿತ್ರ ಕಪ್ ಸೀಸನ್ 4 ರಲ್ಲಿ ಭಾಗವಹಿಸುವ ಆರು ತಂಡಗಳ ಜೆರ್ಸಿಯನ್ನುಇಂದು ಬಿಡುಗಡೆಗೊಳಿಸಲಾಯಿತು.  ಜೆರ್ಸಿ ಬಿಡುಗಡೆ ಸಮಾರಂಭದಲ್ಲಿ ಡಾ. ಶಿವರಾಜ್ ಕುಮಾರ್,…

Read More »
ಜಿಲ್ಲೆ

ಯತ್ನಾಳ್ ಒಂದು ಹುಚ್ಚು ನಾಯಿ ಇದ್ದಂತೆ : ರೇಣುಕಾಚಾರ್ಯ

ದಾವಣಗೆರೆ : ಯತ್ನಾಳ್ ಒಂದು ಹುಚ್ಚು ನಾಯಿ ಇದ್ದಾಂತೆ ಎಂದು ದಾವಣಗೆರೆಯಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಯತ್ನಾಳ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ಯತ್ನಾಳ್ ಬಗ್ಗೆ…

Read More »
ಜಿಲ್ಲೆ

ದನಕರುಗಳ ಮೇವಿಗಾಗಿ ಟ್ಯಾಂಕರ್ ನೀರಿನ‌ ಮೊರೆ ಹೋದ ಅನ್ನದಾತ

ಧಾರವಾಡ : ಬರಗಾಲದಿಂದ ತತ್ತರಿಸಿರುವ ಅನ್ನದಾತರು ದನಕರುಗಳ ಮೇವಿಗಾಗಿ ಟ್ಯಾಂಕರ್​ ಮೂಲಕ ಜಮೀನಿಗೆ ನೀರು ಹರಿಸುತ್ತಿದ್ದಾರೆ. ಧಾರವಾಡ ತಾಲೂಕಿನ ಎತ್ತಿನಗುಡ್ಡ ಗ್ರಾಮದ ರೈತ ಮಲ್ಲಪ್ಪ ಕಲ್ಲನವರು 2ಎಕರೆಯಲ್ಲಿ…

Read More »
ಜಿಲ್ಲೆ

ಕೆರಾಡಿಯ ಸರ್ಕಾರಿ ಕನ್ನಡ ಶಾಲೆಯನ್ನು ದತ್ತು ಪಡೆದ ರಿಶಬ್​ ಶೆಟ್ಟಿ

ಕುಂದಾಪುರ : ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ನಟ ರಿಶಬ್​ ಶೆಟ್ಟಿ ಅವರು ತಾನು ಓದಿದ್ದ ಕುಂದಾಪುರದ ಕೆರಾಡಿಯ ಸರ್ಕಾರಿ ಕನ್ನಡ ಶಾಲೆಯನ್ನು ದತ್ತು ಪಡೆದಿದ್ದಾರೆ. ಕನ್ನಡ…

Read More »
ರಾಜ್ಯ

ವಿಷ್ಣು ಸಮಾಧಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ನಟ ಸತೀಶ್​ ನೀನಾಸಂ ಬೆಂಬಲ

ನಟ ಸಹಾಸ ಸಿಂಹ ವಿಷ್ಣುವರ್ಧನ್​ ಸಮಾಧಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ನಟ ಸತೀಶ್​ ನೀನಾಸಂ ಬೆಂಬಲ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಅವರು, ವಿಷ್ಣು ಸಮಾಧಿಗಾಗಿ ಹೋರಾಟ…

Read More »
ಜಿಲ್ಲೆ

ನಾನು ಲೋಕಸಭೆ ಟಿಕೆಟ್ ಆಕಾಂಕ್ಷಿಯಲ್ಲ : ಜಗದೀಶ್ ಶೆಟ್ಟರ್

ಹುಬ್ಬಳ್ಳಿ :ಸಿದ್ದರಾಮಯ್ಯನವರು ಹುಟ್ಟುಹಬ್ಬದ ಶುಭಕೋರಿದರು ಇದರಲ್ಲಿ ರಾಜಕೀಯ ಚರ್ಚೆ ಏನು ಆಗಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಸಹಜವಾಗಿಯೇ ಪ್ರದೀಪ್ ಶೆಟ್ಟರ್ ಕೂಡ…

Read More »
ಜಿಲ್ಲೆ

ಹಿಂದೂ ರಾಷ್ಟ್ರ ಆಗ್ಬೇಕು ಎನ್ನುವದು ಬಿಜೆಪಿ ಸ್ಲೋಗನ್ : ಸಿಎಂ ಸಿದ್ದರಾಮಯ್ಯ

ಗದಗ : ಶ್ರೀ ರಾಮಮಂದಿರ ಉಳಿಯಬೇಕು ಅಂದರೆ ಹಿಂದೂ ರಾಷ್ಟ್ರ ಆಗ್ಬೇಕು ಎನ್ನುವ ಉಡುಪಿ ಮಠದ ಪೇಜಾವರ ಶ್ರೀಗಳ ಹೇಳಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು,…

Read More »
ಜಿಲ್ಲೆ

ಜಗದೀಶ್ ಶೆಟ್ಟರ್ ಕೂಡ​ ಆಕಾಂಕ್ಷಿ : ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ : ಜಗದೀಶ್ ಶೆಟ್ಟರ್​ಗೆ ಎಂಪಿ ಟಿಕೆಟ್ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಶೆಟ್ಟರ್ ಅವರ ಅಭಿಪ್ರಾಯ ಕೇಳ್ತಾ ಇದ್ದೀವಿ. ಅವರನ್ನು ಕೂಡ ಆಕಾಂಕ್ಷಿ…

Read More »
ಆರೋಗ್ಯ

ಕೇರಳದಲ್ಲಿ ಜೆನ್​.1 ಕೋವಿಡ್​​ ಹೊಸ ತಳಿಯ ಆತಂಕ: ಕರ್ನಾಟಕದಲ್ಲಿ ಮುನ್ನೆಚ್ಚರಿಕೆ ಕ್ರಮ

ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಆತಂಕ ಮೂಡಿಸಿರುವ ಕೋವಿಡ್​​ – 19 ವೈರಾಣುವಿನ ಹೊಸ ರೂಪಾಂತರಿ ಜೆನ್​.1 ಕೇರಳದ ಮಹಿಳೆಯೊಬ್ಬರಲ್ಲಿ ಪತ್ತೆಯಾಗಿದೆ. ಇಂತಹ ಪ್ರಕರಣವು ಭಾರತದಲ್ಲಿ ಮೊದಲ…

Read More »
ಜಿಲ್ಲೆ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಮಾನವೀಯ ಕೃತ್ಯ

ಕೋಲಾರ : ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿರುವ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು…

Read More »
ಜಿಲ್ಲೆ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಟ್ಟುಹಬ್ಬದ ಶುಭಕೋರಿದ ಸಿಎಂ

ಹುಬ್ಬಳ್ಳಿ : ಹುಬ್ಬಳ್ಳಿಯ ಮಧುರಾ ಎಸ್ಟೇಟ್​​​ನಲ್ಲಿರುವ ಶೆಟ್ಟರ್​​ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಶೆಟ್ಟರ್ ನಿವಾಸದಲ್ಲಿ ಸಿಎಂಗೆ ಭರ್ಜರಿಯಾಗಿ ಸ್ವಾಗತಿಸಲಾಯಿತು. ಮಾಜಿ ಸಿಎಂ ಜಗದೀಶ್ ಶೆಟ್ಟರ್…

Read More »
ರಾಜಕೀಯ

ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ : ನರೇಂದ್ರ ಮೋದಿ

ಸಂಸತ್ತಿನ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ ಎಂದು ಹೇಳಿದ್ದಾರೆ. ಇದು ಗಂಭೀರವಾದ ವಿಚಾರ, ಈ ಬಗ್ಗೆ ಆಳವಾದ…

Read More »
ರಾಜಕೀಯ

ವಿಷ್ಣು ಸ್ಮಾರಕ ‘ಟ್ರಬಲ್’​​ಶೂಟರ್​​ ಭೇಟಿಗೆ ‘ಕಿಚ್ಚ’ ರೆಡಿ..!

ಬೆಂಗಳೂರು : ರಾಜಕೀಯ ವ್ಯಕ್ತಿಗಳನ್ನ ಸಿನಿಮಾರಂಗದವರು ಭೇಟಿ ಆಗೋದು ಸರ್ವೆಸಾಮಾನ್ಯವಾಗಿರುತ್ತೆ. ಅದರಂತೆ ಸ್ಯಾಂಡಲ್​​ವುಡ್​​​ ಮಾಣಿಕ್ಯ, ರನ್ನ, ಕಿಚ್ಚ ಸುದೀಪ್​​​ ಇಂದು ಮಧ್ಯಾಹ್ನ ಒಂದು ಗಂಟೆಗೆ ಡಿಸಿಎಂ ಡಿಕೆ…

Read More »
ಜಿಲ್ಲೆ

ಮಹಿಳೆ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ :  ಬೆಳಗಾವಿ ಮಹಿಳೆ ಮೇಲಿನ‌ ಹಲ್ಲೆ ಪ್ರಕರಣದಲ್ಲಿ‌ ಜೆಪಿ ನಡ್ಡಾ ಅವರು ಮತ್ತು ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.…

Read More »
ರಾಜ್ಯ

ಲೋಕಾಯುಕ್ತ ಸಂಸ್ಥೆಗೆ ತೆರಳಲು ಇನ್ಸ್​​ಪೆಕ್ಟರ್ಸ್​​​​​ ಹಿಂದೇಟು…!!!

ಬೆಂಗಳೂರು : ಕಳೆದ ಬಾರಿ ಇನ್ಸ್​​​ಪೆಕ್ಟರ್​​​ಗಳ ವರ್ಗಾವಣೆ ಆದಂತಹ ಸಂದರ್ಭದಲ್ಲಿ ಅನೇಕರು ತಮ್ಮ ಸ್ಥಳಕ್ಕೆ 40 ದಿನಗಳಾದ್ರೂ ವರದಿ ಮಾಡಿಕೊಂಡಿಲ್ಲ. ಅದರಂತೆ ಈ ವರ್ಗಾವಣೆ ಆದೇಶದಲ್ಲಿ ಸುಮಾರು…

Read More »
ಜಿಲ್ಲೆ

ಅತಿಥಿ ಉಪನ್ಯಾಸಕರ ಕಾಯಂಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ

ರಾಯಚೂರು : ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ನಗರದ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವುದರ…

Read More »
ಜಿಲ್ಲೆ

ಶ್ರೀಕಂಠೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯ : 2 ಕೋಟಿಗೂ ಅಧಿಕ ಕಾಣಿಕೆ ಸಂಗ್ರಹ

ಮೈಸೂರು ; ಭಾರತದ ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಯಾಗಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಭಕ್ತರಿಂದ ಬರೋಬ್ಬರಿ 2.14 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದ್ದು ಈ ಮೂಲಕ ನಂಜನಗೂಡು…

Read More »
ಜಿಲ್ಲೆ

ಇಂದಿರಾ ಕ್ಯಾಂಟೀನ್‍ಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ : ಗುಣಮಟ್ಟ ಕಾಯ್ದುಕೊಳ್ಳಲು ತಾಕೀತು

ಚಿತ್ರದುರ್ಗ : ನಗರದ ಪ್ರವಾಸಿ ಮಂದಿರ ಬಳಿ ಇರುವ ಇಂದಿರಾ ಕ್ಯಾಂಟೀನ್‍ಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಶನಿವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕ್ಯಾಂಟೀನ್‍ನಲ್ಲಿ…

Read More »
ಜನಸಾಮಾನ್ಯರ ದನಿ

ರೈತನ ಮಗನಿಗೆ ಹೆಣ್ಣುಕೊಡ್ಸಿ ಮೇಡಂ..! ; ಡಿಸಿ ಮುಂದೆ ಕಣ್ಣೀರಿಟ್ಟ ವೃದ್ಧ

ತುಮಕೂರು : ರೈತನ ಮಗನಿಗೆ ಹೆಣ್ಣುಕೊಡ್ಸಿ ಮೇಡಂ ಎಂದು ಜಿಲ್ಲಾಧಿಕಾರಿ ಮುಂದೆ ವೃದ್ಧನೊರ್ವ ಅಳಲು ತೊಡಿಕೊಂಡಿದ್ದಾನೆ. ತುಮಕೂರಿನ ಶಿರಾದಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮದಲ್ಲಿ ಡಿಸಿಗೆ ವೃದ್ದ ಮನವಿ…

Read More »
ರಾಜಕೀಯ

ಬೆಳಗಾವಿ ಘಟನೆ ತಲೆ ತಗ್ಗಿಸುವ ಕೃತ್ಯ : ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ

ಹುಬ್ಬಳ್ಳಿ : ಬೆಳಗಾವಿಯಲ್ಲಿ ಮಹಿಳೆಯ ವಿಸೃತಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿಯಲ್ಲಿ ನಡೆದಂತಹ ಘಟನೆ ನಾಗರೀಕ‌ ಸಮಾಜ‌ ತಲೆ ತಗ್ಗಿಸುವಂತ…

Read More »
ರಾಜ್ಯ

ನ್ಯೂ ಇಯರ್​​​ ವೆಲ್​​​ಕಮ್​​ಗೆ ಪೊಲೀಸ್​​​​​ ಇಲಾಖೆ ಮೀಟಿಂಗ್​​​..!!

ಬಾರ್​​​ ರೆಸ್ಟೋರೆಂಟ್​ಗೆ ಕಠಿಣ ಮಾರ್ಗಸೂಚಿ..!! ಬೆಂಗಳೂರು : ಹೊಸ ವರ್ಷಾಚರಣೆಗೆ ಬೆಂಗಳೂರು ಪೊಲೀಸ್ ಇಲಾಖೆ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇನ್ನೂ 15 ದಿನ ಬಾಕಿ ಇರುವಾಗಲೇ…

Read More »
ಜಿಲ್ಲೆ

ಮಹಿಳೆ ಬೆತ್ತಲೆ ಹಾಗೂ ಶಿಶು ಭ್ರೂಣ ಹತ್ಯೆ ಪ್ರಕರಣ : ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಗದಗ : ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯ ಬೆತ್ತಲೆ ಪ್ರಕರಣ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆಯನ್ನು ಖಂಡಿಸಿ ನಗರದ ಹೃದಯ ಭಾಗದಲ್ಲಿರುವ ಮಹಾತ್ಮ ಗಾಂಧಿ ವೃತ್ತದಲ್ಲಿ…

Read More »
ಕ್ರೈಂ ಸ್ಟೋರಿ

ಉದ್ಯಮಿಯನ್ನ ಟ್ರ್ಯಾಪ್ ಮಾಡಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್

ಬೆಂಗಳೂರು : ನಗರದಲ್ಲಿ ಇತ್ತೀಚಿಗೆ ಹನಿಟ್ರ್ಯಾಪ್​​ ಗ್ಯಾಂಗ್​ಗಳು ಹೆಚ್ಚುತ್ತಿವೆ, ಈ ರೀತಿಯ ಹನಿಟ್ರ್ಯಾಪ್​​​ ಗ್ಯಾಂಗ್​​ಗೆ ಸಿಲುಕಿ ಅನೇಕರು ಹಣವನ್ನು ಕಳೆದುಕೊಂಡಿದ್ದಾರೆ. ಅದೇ ರೀತಿಯ ಭಯಾನಕ ಗ್ಯಾಂಗ್​​ಯೊಂದು ಒರ್ವ…

Read More »
ಕ್ರೈಂ ಸ್ಟೋರಿ

ಏರ್ಪೋರ್ಟ್ ರಸ್ತೆಯಲ್ಲಿ ಪುಂಡಾಟ ಮೆರೆದಿದ್ದ ಯುವಕರ ಬಂಧನ

ಬೆಂಗಳೂರು : ಬೆಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ಪುಂಡಾಟ ಮೆರೆದಿದ್ದವರ ಐವರ ಯುವಕರನ್ನು ಚಿಕ್ಕಜಾಲ ಸಂಚಾರಿ ಪೊಲೀಸರು ಬಂಧಿಸಿದ್ದಾರೆ. ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕಾರನ್ನು ಸೀಜ್​ ಮಾಡಿಲಾಗಿದೆ. ಬೆಂಗಳೂರಿನ…

Read More »
ರಾಜಕೀಯ

ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ -ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ಬೆಳಗಾವಿ : ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಗಾವಿ ವಂಟನೂರಿಗೆ ಇಂದು ಬಿಜೆಪಿ ಸತ್ಯ ಶೋಧನಾ ಸಮಿತಿ ಭೇಟಿ ನೀಡಿ ಸಂತ್ರಸ್ಥರಿಂದ ಮಾಹಿತಿ ಪಡೆದುಕೊಂಡರು. ಸಂಸದರಾದ…

Read More »
ಜಿಲ್ಲೆ

ಹೆಣ್ಣು ಭ್ರೂಣ ಹತ್ಯೆ, ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ : ಮಂಡ್ಯದಲ್ಲಿ ಬಿಜೆಪಿ ಪ್ರೊಟೆಸ್ಟ್

ಮಂಡ್ಯ : ಹೆಣ್ಣು ಭ್ರೂಣ ಹತ್ಯೆ ಹಾಗೂ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಿರುವ ಪ್ರಕರಣಗಳನ್ನು ವಿರೋಧಿಸಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಬಿಜೆಪಿ ವತಿಯಿಂದ…

Read More »
ಜಿಲ್ಲೆ

ಡಿಕೆಶಿ ವಿರುದ್ಧ ಯತ್ನಾಳ್​ ಟ್ವೀಟ್​

ವಿಜಯಪುರ : ಡಿಸಿಎಂ ಡಿ‌‌‌ ಕೆ ಶಿವಕುಮಾರ ವಿರುದ್ದ ಸಿಬಿಐ ತನಿಖೆ ವಾಪಾಸಾತಿಗೆ  ಸರ್ಕಾರದ ನಿರ್ಧಾರ ವಿಚಾರವಾಗಿ, ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​…

Read More »
ರಾಜಕೀಯ

ವಿಜಯ್​ ದಿವಸ್​ : ಮಡಿದ ವೀರ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ, ರಾಷ್ಟ್ರಪತಿ ಮುರ್ಮು

ನವದೆಹಲಿ :  1971 ರಲ್ಲಿ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಸೇನೆಯ ವಿಜಯದ ಸ್ಮರಣಾರ್ಥವಾಗಿ ಪ್ರತಿ ವರ್ಷ ಡಿಸೆಂಬರ್​ 16 ರಂದು ವಿಜಯ್​ ದಿವಸ್​ ಅನ್ನು ಆಚರಿಸಲಾಗುತ್ತದೆ.…

Read More »
ರಾಜಕೀಯ

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣ ಸಹಿಸಲಾಗದ ದುಷ್ಕತ್ಯ: ಡಿ.ವಿ.ಸದಾನಂದಗೌಡ ಖಂಡನೆ

ಬೆಂಗಳೂರು : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರ ಮಾಡಿ, ಮೆರವಣಿಗೆ ಮಾಡಿರುವುದು ಯಾರು ಕೂಡ ಸಹಿಸಲಾಗದು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಸಂಸದ ಡಿ.ವಿ. ಸದಾನಂದಗೌಡ ಆಕ್ಷೇಪ ವ್ಯಕ್ತಪಡಿಸಿದರು.…

Read More »
ಜಿಲ್ಲೆ

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ಸರ್ಕಾರದ ವಿರುದ್ಧ ಬಿಜೆಪಿ ಪ್ರೊಟೆಸ್ಟ್

ಧಾರವಾಡ : ಬೆಳಗಾವಿ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ ಧಾರವಾಡದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬೀದಿಗೆ ಇಳಿದು ಬಿಜೆಪಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲೆಧಿಕಾರಿ ಕಚೇರಿ…

Read More »
ಕ್ರೈಂ ಸ್ಟೋರಿ

ಡೂಪ್ಲೀಕೇಟ್​​ ದುಬೈ ಕರೆನ್ಸಿ ಕೊಡ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು : ಅರ್ಧ ಬೆಲೆಗೆ ದುಬೈ ಕರೆನ್ಸಿ ಕೊಡ್ತಿನಿ ಅಂತ ಕಲರ್ ಜೆರಾಕ್ಸ್ ಪೇಪರ್ ಕೊಡ್ತಿದ್ದ ಆರೋಪಿಯನ್ನು ಬಂಧನ ಮಾಡಲಾಗಿದೆ. ದೆಹಲಿ ಮೂಲದ ಇಮ್ರಾನ್ ಶೇಕ್ ಬಂಧಿತ…

Read More »
ರಾಜಕೀಯ

ಬಿಜೆಪಿ ಸರ್ಕಾರವನ್ನು ಕಿತ್ತೊಗೆದಾಗಲೇ ಜನರಿಗೆ ಸಂತಸವಾಗುವುದು : ಅಖಿಲೇಶ್​ ಯಾದವ್​

ಉತ್ತರ ಪ್ರದೇಶ :  ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆದಾಗ ಮಾತ್ರವೇ ಜನರಿಗೆ ಸಂಸತವಾಗುತ್ತದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್​ ಯಾದವ್​ ಹೇಳಿದ್ದಾರೆ. ಪಂಚರಾಜ್ಯ…

Read More »
ಕ್ರೈಂ ಸ್ಟೋರಿ

ಸಚಿವ ಜಾರ್ಜ್​​ ವಿರುದ್ಧ ಪೋಸ್ಟ್ ಮಾಡಿದ್ದ ಮಾಜಿ ಕಾರ್ಪೋರೇಟರ್ ಮಗ ಬಂಧನ..!

ಬೆಂಗಳೂರು : ತೆಲಂಗಾಣ ವಿಧಾನಸಭಾ ಚುನಾವಣೆ ವೇಳೆ, ಹಾಲಿ ಸಚಿವ ಕೆ.ಜೆ. ಜಾರ್ಜ್​​ ವಿರುದ್ಧ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನ ಅರೆಸ್ಟ್ ಮಾಡಲಾಗಿದೆ. ಕರ್ನಾಟಕ ವಿದ್ಯುತ್​​​​ ಪರಿಸ್ಥಿತಿ ಮತ್ತು…

Read More »
ಜಿಲ್ಲೆ

ರೈತರ ಸಾಲದ ಬಡ್ಡಿ ಮನ್ನಾ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ರೈತರು ಸಹಕಾರಿ ಬ್ಯಾಂಕ್​ಗಳಿಂದ ಪಡೆದಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅಸಲನ್ನು ಸಕಾಲದಲ್ಲಿ ಪಾವತಿಸಿದವರಿಗೆ…

Read More »
ಕ್ರೈಂ ಸ್ಟೋರಿ

ಏರ್​​ಪೋರ್ಟ್​​ ರಸ್ತೆಯಲ್ಲಿ ಕಾರ್​​ರೂಫ್​​​ ಮೇಲೆ ಯುವಕರ ಪುಂಡಾಟ

ಬೆಂಗಳೂರು : ಬೆಂಗಳೂರಿನ ಏರ್​​ಪೋರ್ಟ್​​​ ರಸ್ತೆ ಮಧ್ಯೆ ಕಾರ್​​​ರೂಪ್​​ ಮೇಲೆ ಡ್ಯಾನ್ಸ್ ಮಾಡಿ ಕೆಲ ಯುವಕರು ಹುಚ್ಚಾಟ ಮೆರೆದಿದ್ದಾರೆ. ಇನ್ನೂ ಈ ವಿಡಿಯೋವನ್ನ ಸಾರ್ವಜನಿಕರು ಸೆರೆಹಿಡಿದು ಪೋಲಿಸ​​​ರಿಗೆ…

Read More »
ಜಿಲ್ಲೆ

ಮಾನವ ರಹಿತ ವೈಮಾನಿಕ ವಾಹನ : ಯುಎವಿ ಪ್ರಯೋಗಾರ್ಥ ಹಾರಾಟ ಯಶಸ್ವಿ

ಚಿತ್ರದುರ್ಗ : ಸ್ವಯಂಚಾಲಿತವಾಗಿ ಕಾರ್ಯನಿರ್ವಹಿಸುವ, ಅತಿ ವೇಗದ, ಮಾನವ ರಹಿತ ವೈಮಾನಿಕ ವಾಹನ (ಯುಎವಿ ) ರಾಡಾರ್​​ ಸಂಪರ್ಕಕ್ಕೆ ಸಿಗದಂತೆ ಹಾರಾಟ ನಡೆಸುವ ಪ್ರಯೋಗ ಜಿಲ್ಲೆಯ ಚಳ್ಳಕೆರೆ…

Read More »
ಜಿಲ್ಲೆ

ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯ ಏರಿಯಾದಲ್ಲಿ‌ ಇಲ್ಲಿದೆ ಡಿಟೇಲ್ಸ್

ಬೆಂಗಳೂರು/ಕೆಂಗೇರಿ : ಇಂದು ಮತ್ತು ನಾಳೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾರ್ಯ ಇರುವುದರಿಂದ ನಗರದ ಕೆಲ ಏರಿಯಾಗಳಲ್ಲಿ ಬೆಳಗ್ಗೆ 10 ರಿಂದ 5 ಗಂಟೆಯವರೆಗೆ ವಿದ್ಯುತ್…

Read More »
Freedom TV

ಮಿಲಿಟರಿ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು – ಡಿ.16 : ಇಂದು ವಿಜಯ ದಿವಸದ ಅಂಗವಾಗಿ ರಾಷ್ಟ್ರೀಯ ಮಿಲಿಟರಿ‌ ಸ್ಮಾರಕಕ್ಕೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ನಮನ ಸಲ್ಲಿಸಿದರು. ರಾಷ್ಟ್ರೀಯ ಸೈನಿಕ‌ ಸ್ಮಾರಕ…

Read More »
ಜಿಲ್ಲೆ

ಬೆಳಗಾವಿಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ಬೆಳಗಾವಿ : ಮಹಿಳೆಯನ್ನು ಕಟ್ಟಿ ಹಾಕಿ ವಿವಸ್ತ್ರಗೊಳಿಸಿದ ಘಟನೆಯ ಸಂಬಂಧ ವಿವರ ಪಡೆಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಚಿಸಿರುವ ಬಿಜೆಪಿ ಸತ್ಯಶೋಧನಾ ಸಮಿತಿ ಬೆಳಗಾವಿಗೆ…

Read More »
ರಾಜ್ಯ

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ಸತ್ಯ ಶೋಧನ ಸಮಿತಿ ರಚಿಸಿದ ಬಿಜೆಪಿ

ನವದೆಹಲಿ – ಕರ್ನಾಟಕದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ಬೆಳಗಾವಿಯಲ್ಲಿ ವಂಟನೂರಿನಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ, ಈ ಘಟನೆ…

Read More »
ರಾಜಕೀಯ

ಬೆಳಗಾವಿ ಅಧಿವೇಶನಕ್ಕೆ ತೆರೆ | 10 ದಿನ ಆಗಿದ್ದೇನು.?

ಬೆಳಗಾವಿ ಸುವರ್ಣಸೌಧ : 16ನೇ ವಿಧಾನ ಸಭೆಯ 2ನೇ ಅಧಿವೇಶನವು ಡಿ.4 ರಂದು ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನ ಸಭೆಯ ಸಭಾಂಗಣದಲ್ಲಿ ಪ್ರಾರಂಭವಾಗಿ ಡಿ.15 ವರೆಗೆ ನಡೆಯಿತು.…

Read More »
#Exclusive News

Belagavi Session | ಪರಿಷತ್ತಲ್ಲಿ 10 ದಿನ ಏನೇನ್ ಚರ್ಚೆ ಆಯ್ತು.?

ಬೆಳಗಾವಿ : ವಿಧಾನ ಪರಿಷತ್ತಿನ ಪ್ರಸ್ತುತ ಅಧಿವೇಶನವು ದಿನಾಂಕ:04.12.2023 ರಿಂದ 15.12.2023 ರವರೆಗೆ ಒಟ್ಟು 10 ದಿನಗಳು ಅಂದರೆ, 57 ಗಂಟೆ ನಿಮಿಷಗಳ ಕಾಲ ನಡೆಯಿತು. ಆ…

Read More »
#Exclusive News

BBMP | ಕೆರೆ ಒತ್ತುವರಿದಾರರಿಗೆ ಬಿಬಿಎಂಪಿಯಿಂದ ಬಿಗ್​ ಶಾಕ್​​.!

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ ಸರ್ವೇ ಕಾರ್ಯ ಶೀಘ್ರ..! ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು…

Read More »
Freedom TV

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಬಗ್ಗೆ ಭಾರತ ಆಕ್ಷೇಪ

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಬಗ್ಗೆ ಭಾರತ ಆಕ್ಷೇಪ ವ್ಯಕ್ತಪಡಿಸಿದೆ. ಅಂತಾರಾಷ್ಟ್ರೀಯ ಸಂಬಂಧಗಳಲ್ಲಿ ಬಹಳಷ್ಟು ಬದಲಾವಣೆಗಳಾಗ್ತಿವೆ. ಆದರೆ ಭದ್ರತಾ ಮಂಡಳಿ ಕಾಲಕಾಲಕ್ಕೆ ಬೇಕಾದ ಬದಲಾವಣೆಯನ್ನು ಮೈಗೂಡಿಸಿಕೊಂಡಿಲ್ಲ ಎಂದು ಭಾರತ…

Read More »
#Exclusive News

ಗುತ್ತಿಗೆದಾರರ ಮೇಲೆ ಸಚಿವ ಜಾರಕಿಹೊಳಿ ‘ಕಂಟ್ರೋಲ್’

ಸಿಎಂ ಸಿದ್ದರಾಮಯ್ಯ ಸರ್ಕಾರದ ಕೆಲ ಮಂತ್ರಿಗಳು ಉದಾಸೀನದಿಂದ ಹೊರಬರದೆ ಇರೋ ಹೊತ್ತಲ್ಲಿ ಕೆಲ ಸಚಿವರು ಸಕ್ರಿಯವಾಗಿ ಕೆಲಸ ಮಾಡೋ ಮೂಲಕ ಸದ್ದು ಮಾಡ್ತಿದ್ದಾರೆ. ಲೋಕೋಪಯೋಗಿ ಇಲಾಖೆಯನ್ನು ಸುಧಾರಿಸುವ…

Read More »
Freedom TV

Bengaluru|ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ ವಿರುದ್ಧ ಜಿಲ್ಲೆಗಳಲ್ಲಿ ನಾಳೆ ಬಿಜೆಪಿ ಪ್ರತಿಭಟನೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದ  ಘಟನೆ ದೇಶಾದ್ಯಂತ ಚರ್ಚೆ ಚರ್ಚೆಗೆ ಒಳಪಟ್ಟಿದೆ. ಪರಿಶಿಷ್ಟ ಜಾತಿ ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದು ಖಂಡನಾರ್ಹ…

Read More »
#Exclusive News

ಅತ್ಯಾಚಾರ ಶಂಕೆ ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ ಮಹಿಳಾ ಟೆಕ್ಕಿ

ಬೆಂಗಳೂರು – ಕೋರಮಂಗಲ ಪಬ್‌ಗೆ ಹೋಗಿದ್ದ ಸಂದರ್ಭದಲ್ಲಿ ನನ್ನ ಮೇಲೆ ಅತ್ಯಾಚಾರ ಆಗಿದೆ ಎಂಬುದಾಗಿ ಶಂಕೆ ವ್ಯಕ್ತಪಡಿಸಿ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಇದೇ…

Read More »
Freedom TV

ಬಿಬಿಎಂಪಿಗೆ ೧೫ನೇ ಹಣಕಾಸು ಆಯೋಗದ ಅನುದಾನ : ೨೯೧ ಕೋಟಿ ಕ್ರಿಯಾಯೋಜನೆಗೆ ಸಮ್ಮತಿ

ಬೆಂಗಳೂರು- ಹಿಂದಿನ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ್ದ ೧೫ ನೇ ಹಣಕಾಸು ಆಯೋಗದ ೨೦೨೨-೨೩ನೇ ಸಾಲಿನ ೨೯೧ಕೋಟಿ ಅನುದಾನದ ಕ್ರಿಯಾಯೋಜನೆಗಳಿಗೆ ಸರ್ಕಾರ ಅನುಮೋದನೆ ನೀಡಿದೆ. ಬಿಬಿಎಂಪಿಯಲ್ಲಿ ನೀರು…

Read More »
ರಾಜಕೀಯ

Rajasthan | ಮುಖ್ಯಮಂತ್ರಿಯಾಗಿ ಭಜನ್​ಲಾಲ್​ ಶರ್ಮಾ ಪ್ರಮಾಣ ವಚನ ಸ್ವೀಕಾರ

ರಾಜಸ್ಧಾನ : ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್​ಲಾಲ್​ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇತ್ತೀಜಿಗೆ ನಡೆದ ರಾಜಸ್ಧಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ್ನು ಸೋಲಿಸಿ 199 ವಿಧಾನಸಭಾ ಸ್ಥಾನಗಳ ಪೈಕಿ…

Read More »
ಜಿಲ್ಲೆ

Tumkuru| ಶಾಲೆಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ

ತುಮಕೂರು : ಶಾಲೆಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ ಮಾಡಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿಯಲ್ಲಿ ನಡೆದಿದೆ. ಇನ್ನು, ಜೇನು ದಾಳಿಯಲ್ಲಿ 16…

Read More »
ಜಿಲ್ಲೆ

Tumakuru|ಸರ್ಕಾರ ಶಕ್ತಿ ಯೋಜನೆ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿನಿಯರು

ತುಮಕೂರು : ಸರ್ಕಾರ ಶಕ್ತಿ ಯೋಜನೆ ವಿರುದ್ಧ ವಿದ್ಯಾರ್ಥಿನಿಯರು ಸಿಡಿದೆದ್ದಿದ್ದಾರೆ. ತುಮಕೂರಿನ ಕುಣಿಗಲ್ ಬಸ್ ನಿಲ್ದಾಣದಲ್ಲಿ ಸ್ಟೂಡೆಂಟ್ಸ್ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇನ್ನು , ಇದು ಯಾಕೆ…

Read More »
Freedom TV

Bengaluru | ತಾಂತ್ರಿಕ ತೊಂದೆರೆ – ಅರ್ಧಗಂಟೆ ಸ್ಥಗಿತಗೊಂಡ ನಮ್ಮ ಮೆಟ್ರೊ

ಬೆಂಗಳೂರು :ಬೆಂಗಳೂರು ನಾಗರೀಕರ ಸಂಚಾರಕ್ಕೆ ಬಹುಮುಖ್ಯವಾದ ಅಂಗ ಎಂದರೆ ಅದು ನಮ್ಮ ಮೆಟ್ರೊ ಸಂಚಾರ, ಬೆಳಗಿನ ಜಾವದಲ್ಲಿ ನಗರದ ಅನೇಕ ಜನರು ಪ್ರತಿನಿತ್ಯ ತೆರಳಲು ಮೆಟ್ರೊವನ್ನು ನಂಬಿಕೊAಡಿರುತ್ತಾರೆ…

Read More »
ಕ್ರೈಂ ಸ್ಟೋರಿ

Mangaluru | ಕ್ಷುಲಕ ಕಾರಣಕ್ಕೆ ಯುವನ ಹ*ತ್ಯೆ, ಇಬ್ಬರ ಬಂಧನ

ಮಂಗಳೂರು: ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲೋನಿ ಶಾಲೆಯ ಬಳಿ ಬುಧವಾರ ರಾತ್ರಿ ನಡೆದಿದೆ. ಹತ್ಯೆಗೀಡಾಗಿರುವ ಯುವಕನನ್ನು…

Read More »
ಜಿಲ್ಲೆ

Mangaluru|ಮೂಡಬಿದ್ರೆಯಲ್ಲಿ ಆಳ್ವಾಸ್​ ವಿರಾಸತ್​ ಸಂಭ್ರಮ

ಮಂಗಳೂರು: ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನವು ಶಿಕ್ಷಣದ ಜತೆಗೆ ಸಾಹಿತ್ಯ ಸಾಂಸ್ಕೃತಿಕ ಜ್ಞಾನ ನೀಡುವ ಕಾರ್ಯ ಮಹತ್ವದ್ದು. ಡಾ. ಮೋಹನ್ ಆಳ್ವ ಅವರು ಯುವ ಪೀಳಿಗೆಯನ್ನು ವಿಭಿನ್ನವಾಗಿ ರೂಪಿಸುತ್ತಿದ್ದಾರೆ.…

Read More »
#Exclusive News

New Life | ಮನುಷ್ಯನಿಗೆ ಸಾವೇ ಇಲ್ವಾ.? ಹೊಸ ಆವಿಷ್ಕಾರ.!

ವೈದ್ಯಕೀಯ ಇತಿಹಾಸದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ  ಅಮೆರಿಕದ ಶಸ್ತ್ರಚಿಕಿತ್ಸಕರು 57 ವರ್ಷದ ಹೃದ್ರೋಗ ರೋಗಿಗೆ ಹಂದಿ ಹೃದಯವನ್ನು ಯಶಸ್ವಿಯಾಗಿ ಕಸಿ ಮಾಡಿದ್ದಾರೆ. ಮಾರಣಾಂತಿಕ ಹೃದ್ರೋಗ ಹೊಂದಿರುವ…

Read More »
ರಾಜ್ಯ

Tumkur News | ಅತಿಥಿ ಉಪನ್ಯಾಸಕರ ಪಂಜಿನ ಮೆರವಣಿಗೆ

ತುಮಕೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪಂಜಿನ ಮೆರವಣಿಗೆ ಮಾಡಿ, ಆಕ್ರೋಶ ವ್ಯಕ್ತಪಡಿಸಿದ್ರು. ಕಳೆದ 22 ದಿನಗಳಿಂದ ಅತಿಥಿ ಉಪನ್ಯಾಸಕರು ವಿನೂತನವಾಗಿ ಪ್ರತಿಭಟಿಸ್ತಿದ್ದಾರೆ.…

Read More »
ಜಿಲ್ಲೆ

Mysuru |ಅಕ್ರಮ ಸಂಪರ್ಕದ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾ* ವು

ಮೈಸೂರು : ಅಕ್ರಮವಾಗಿ ತಂತಿ ಬೇಲಿಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಮರಳುಕಟ್ಟೆಯಲ್ಲಿ ಅಕ್ರಮವಾಗಿ…

Read More »
ರಾಜ್ಯ

Newdelhi |ಸುಪ್ರೀಂ ಕೋರ್ಟ್​ನಲ್ಲಿ ಸದ್ದು ಮಾಡುತ್ತಿದೆ ಐಎಎಸ್ ಹಾಗೂ ಐಪಿಎಸ್​ ಅಧಿಕಾರಿಗಳ ಜಡೆ ಜಗಳ

ಹೊಸದಿಲ್ಲಿ : ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಅವರ ಕುರಿತಾಗಿ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಆಕ್ಷೇಪಾರ್ಹ ಪೋಸ್ಟ್​ಗಳನ್ನು ಡಿಲೀಟ್​ ಮಾಡುವಂತೆ ಐಪಿಎಸ್​ ಅಧಿಕಾರಿ ಡಿ.ರೂಪಾ ಅವರಿಗೆ ಸುಪ್ರೀಂ…

Read More »
ಜಿಲ್ಲೆ

Mysuru Tiger | ಹುಲಿ ಕಾಣಿಸಿದರೆ ಕರೆ ಮಾಡಿ

ಮೈಸೂರು : ಕಳೆದ ಹಲವು ದಿನಗಳಿಂದ ಮೈಸೂರು ಜಿಲ್ಲೆಯಲ್ಲಿ ಮಾನವ ಮತ್ತು ಪ್ರಾಣಿ ಸಂಘರ್ಷ ನಡೆಯುತ್ತಿದೆ. ಇತ್ತೀಚಿಗೆ ನಂಜನಗೂಡು ತಾಲೂಕಿನ ಗ್ರಾಮವೊಂದರಲ್ಲಿ ಹುಲಿ ದಾಳಿ ನಡೆಸಿತ್ತು. ಹುಲಿ…

Read More »
ಆರೋಗ್ಯ

ಮಲಗಿದ್ದವರ ಮೇಲೆ ಕುಸಿದು ಬಿದ್ದ ಮನೆ ಮೇಲ್ಚಾವಣಿ

ಕೋಲಾರ : ಜಿಲ್ಲೆಯ ಮುಳಬಾಗಿಲು ತಾಲೂಕಿನ ಸುನುಪಕುಂಟೆ ಗ್ರಾಮದಲ್ಲಿ ಮಲಗಿದ್ದವರ ಮೇಲೆ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿದೆ. ಪರಿಣಾಮ 7 ಮಂದಿ ಗಾಯಗೊಂದಿದ್ದು, ಓರ್ವ ಬಾಲಕಿ ಸ್ಥಿತಿ…

Read More »
Top News

ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ

ದಾವಣಗೆರೆ : ಯತ್ನಾಳ್ ರವರು ಯಡಿಯೂರಪ್ಪನವರ ಬಗ್ಗೆ ಮಾತನಾಡೋದು ಸರಿಯಲ್ಲ ಎಂದು ಯತ್ನಾಳ್​​ಗೆ ರೇಣುಕಾಚಾರ್ಯ ವಾರ್ನಿಂಗ್ ನೀಡಿದರು. ಹಿರಿಯ ನಾಯಕರು, ಕೇಂದ್ರ ಸಚಿವರಾಗಿದ್ದವರು ನೀವು ಯಡಿಯೂರಪ್ಪ ಹಾಗೂ…

Read More »
ಜನಸಾಮಾನ್ಯರ ದನಿ

ಐದನೇ ದಿನಕ್ಕೆ ಕಾಲಿಟ್ಟ ವಿದ್ಯುತ್ ಗುತ್ತಿಗೆದಾರರ ಪ್ರತಿಭಟನೆ

ಬೆಳಗಾವಿ : ಬೆಳಗಾವಿಯಲ್ಲಿ ಪ್ರತಿಭಟನೆಯ ಬಿಸಿ 5 ನೇ ದಿನವೂ ಮುಂದುವರೆದಿದೆ. ವಿವಿಧ ಬೇಡಿಕೆಗಳಿಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಪ್ರತಿಭಟನೆ…

Read More »
ಆರೋಗ್ಯ

ಸಿಎಂ ಸಿದ್ದರಾಮಯ್ಯ ತವರಿನಲ್ಲೇ ಇಂದಿರಾ ಕ್ಯಾಂಟೀನ್​ ಸ್ಥಗಿತ

ಮೈಸೂರು ; ಸರಿಯಾದ ನಿರ್ವಹಣೆ ಇಲ್ಲದೇ ಸಿಎಂ ತವರು ಜಿಲ್ಲೆ ಮೈಸೂರಿನಲ್ಲಿ ಇಂದಿರಾ ಕ್ಯಾಂಟೀನ್ ಸ್ಥಗಿತವಾಗಿದೆ. ನಗರದ ಬನ್ನಿಮಂಟಪದ ಜೋಡಿ ತೆಂಗಿನಮರ ರಸ್ತೆಯಲ್ಲಿರುವ ಇಂದಿರಾ ಕ್ಯಾಂಟೀನ್ ಸ್ಥಗಿತವಾಗಿದೆ.…

Read More »
ಜಿಲ್ಲೆ

ಬಸನಗೌಡಪಾಟೀಲ್​ ಯತ್ನಾಳ್​ ವಿರುದ್ಧ ಕಾಂಗ್ರೆಸ್ ಮುಖಂಡ ತಮ್ಮಾಟಗಾರ ವಾಗ್ದಾಳಿ

ಧಾರವಾಡ : ಶಾಸಕ ಯತ್ನಾಳರಿಗೆ ಬಿಜೆಪಿಯ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ ಎಂದು ಶಾಸಕ‌ ಬಸನಗೌಡಪಾಟೀಲ್ ಯತ್ನಾಳ ವಿರುದ್ಧ…

Read More »
ಜಿಲ್ಲೆ

ಮುಸ್ಲಿಂರ ವಿರುದ್ಧವಾಗಿರುವ ಯತ್ನಾಳ್ ಮೋದಿಯನ್ನು ಯಾಕೆ ಪ್ರಶ್ನಿಸಲ್ಲ : ಸಂತೋಷ್ ಲಾಡ್

ಬೆಳಗಾವಿ : ಉತ್ತರ ಕರ್ನಾಟಕ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಾಲಾವಕಾಶ ಕೊಡಲಾಗಿದೆ. ಬರುವ ವಾರದಲ್ಲಿ ಈ ಬಗ್ಗೆ ಮಾತನಾಡ್ತೀವಿ. ಸರ್ಕಾರ ಸಮರ್ಪಕವಾಗಿ ಉತ್ತರ ಕೊಡಲಿದೆ. ಬೆಳಗಾವಿಯಲ್ಲಿ ಸಚಿವ…

Read More »
ಜಿಲ್ಲೆ

ಬೆಸ್ಕಾಂ ವತಿಯಿಂದ ಜಾಗೃತಿ ಕಾರ್ಯಕ್ರಮ

ಬೆಂಗಳೂರು : ನಗರದಲ್ಲಿ ವಿದ್ಯುತ್ ಅಪಘಾತ ತಡೆಯಲು ಇಂದು ಬೆಸ್ಕಾಂ (ವಿಧಾನಸೌಧ ವಿಭಾಗ) ವತಿಯಿಂದ ವಿದ್ಯುತ್ ಅಪಘಾತ ತಡೆಯುವ ಸಪ್ತಾಹ ಕಾರ್ಯಕ್ರಮ ನಡೆಯಿತು. ಜನರಲ್ಲಿ ವಿದ್ಯುತ್ ನಿಂದಾಗುವ…

Read More »
ಜಿಲ್ಲೆ

ಬಸನಗೌಡ್ ಯತ್ನಾಳ ವಿರುದ್ಧ ಸಿ. ಪುಟ್ಟರಂಗ ಶೆಟ್ಟಿ ವಾಗ್ದಾಳಿ

ಬೆಳಗಾವಿ : ಮುಸ್ಲಿಂ ಸಮುದಾಯದ ಬಗ್ಗೆ ನೀಡಿರುವ ಹೇಳಿಕೆಯನ್ನು ನಾನು ಖಂಡಿಸುತ್ತೇನೆ ಎಂದು ಶಾಸಕ ಬಸನಗೌಡ್ ಯತ್ನಾಳ ವಿರುದ್ಧ ಸಿ. ಪುಟ್ಟರಂಗಶೆಟ್ಟಿ ವಾಗ್ದಾಳಿ ನಡೆಸಿದರು. ಮುಸ್ಲಿಂರನ್ನು ತುಚ್ಚವಾಗಿ…

Read More »
ಕ್ರೈಂ ಸ್ಟೋರಿ

ಮೃತಪಟ್ಟ ವ್ಯಕ್ತಿ ಹೆಸರಲ್ಲಿ ವಯಸ್ಸಿನ ದೃಢೀಕರಣ ಪತ್ರ : ಇಬ್ಬರು ವೈದ್ಯರು ಸಸ್ಪೆಂಡ್​

ತುಮಕೂರು : ಮೃತಪಟ್ಟ ವ್ಯಕ್ತಿ ಹೆಸರಲ್ಲಿ ವಯಸ್ಸಿನ ದೃಢೀಕರಣ ಪತ್ರ ನೀಡಿದ ಇಬ್ಬರು ವೈದ್ಯರ ಅಮಾನತಾಗಿರುವ ಘಟನೆ ತುಮಕೂರು ಜಿಲ್ಲೆ, ಮಧುಗಿರಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.…

Read More »
ಜನಸಾಮಾನ್ಯರ ದನಿ

ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ತಾಯಿ ಚಿರತೆ ಸೆರೆ

ಮೈಸೂರು : ಮೈಸೂರು ತಾಲೂಕಿನ ಆಯರಹಳ್ಳಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾದ ಹಿನ್ನೆಲೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ತಾಯಿ ಚಿರತೆ ಸೆರೆಯಾಗಿದೆ.…

Read More »
ಜಿಲ್ಲೆ

ಮುರ್ಡೇಶ್ವರದಲ್ಲಿ ಪ್ಲೋಟಿಂಗ್ ಬ್ರಿಡ್ಜ್ ಲೋಕಾರ್ಪಣೆ

ಕಾರವಾರ : ರಜಾ ದಿನಗಳು ಬಂತೆಂದರೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಸಿ ತಾಣಗಳು ಪ್ರವಾಸಿಗರಿಂದ ತುಂಬಿ ತುಳುಕುತ್ತದೆ. ಅದರಲ್ಲೂ ಕರಾವಳಿಯ ಗೋಕರ್ಣ ಮತ್ತು ಮುರ್ಡೇಶ್ವರದಲ್ಲಿ ದೇಶದ ನಾನಾ…

Read More »
Freedom TV

ಕಾಂಗ್ರೆಸ್ ಸರ್ಕಾರ ಎಡಬಿಡಂಗಿ ಸರ್ಕಾರ : ಆರ್​. ಅಶೋಕ್

ಬೆಳಗಾವಿ : ರಾಜ್ಯದಲ್ಲಿ ದಲಿತರ ಹಣ ದುರ್ಬಳಕೆ ಆಗಬಾರದು. ಸರ್ಕಾರ ರಾಜ್ಯದ ಜನತೆ ಮೇಲೆ ತೆರಿಗೆ ಹಾಕ್ತಿದ್ದೀರಿ. ರಾಜ್ಯದಲ್ಲಿ ಬರಗಾಲ ಉಂಟಾಗಿದೆ. ಕಾಂಗ್ರೆಸ್ ಸರ್ಕಾರದ ಬಳಿ ಹಣವಿಲ್ಲದೇ…

Read More »
ಜನಸಾಮಾನ್ಯರ ದನಿ

ಬಸ್‌ಗಳಿಗೆ ಕನ್ನಡ ನಾಮಫಲಕ ಅಳವಡಿಸುವ ಅಭಿಯಾನ

ಮಂಗಳೂರು : ವಿವಿಧ ಜಿಲ್ಲೆ, ತಾಲೂಕುಗಳಿಗೆ ಮಂಗಳೂರಿನಿಂದ ಹೊರಡುವ ವೇಗದೂತ, ಸರ್ವಿಸ್ ಹಾಗೂ ಖಾಸಗಿ ಬಸ್ ರೂಟ್‌ಗಳ ಬಸ್​ಗಳಿಗೆ ಕನ್ನಡ ನಾಮಫಲಕಗಳ ಸ್ಟಿಕರ್ ಅಂಟಿಸುವ ಅಭಿಯಾನ ಆರಂಭವಾಗಿದೆ.…

Read More »
Freedom TV

ಮಿಚಾಂಗ್​ ಚಂಡಮಾರುತಕ್ಕೆ ತತ್ತರಿಸಿದ ತಮಿಳುನಾಡು

ತಮಿಳುನಾಡು : ತಮಿಳುನಾಡು- ಮಿಚಾಂಗ್ ಚಂಡಮಾರುತ ಎಫೆಕ್ಟ್ ನಿಂದ ತತ್ತರಿಸಿದ ತಮಿಳುನಾಡಿನಲ್ಲಿ ಎನ್ ಡಿ ಆರ್ ಎಫ್ ತಂಡ ಜನತೆಯ ನೆರವಿಗೆ ಧಾವಿಸಿದೆ. ಕಾಂಚಿಪುರಂ ಜಿಲ್ಲೆಯ ವರಜರಾಜಪುರಂ…

Read More »
ಜಿಲ್ಲೆ

ಸಿದ್ದಗಂಗಾ ಮಠದಲ್ಲಿ ಗೃಹ ಸಚಿವ ಜಿ. ಪರಮೇಶ್ವರ್​ ಹೇಳಿದ್ದೇನು ?

ತುಮಕೂರು : ಸಿದ್ದಗಂಗಾ ಮಠದಲ್ಲಿ ಗುರುಭವನದ ಕುರಿತು ಗೃಹ ಸಚಿವ ಡಾ. ಜಿ ಪರಮೇಶ್ವರ್​​ ಮಾತನಾಡಿದ್ದು, ಸೋಮಣ್ಣ ಅವರ ಕುಟುಂಬ ಸಿದ್ದಗಂಗಾ ಮಠದಲ್ಲಿ ಗುರುಭವನ ಕಟ್ಟಿಸಿದ್ದಾರೆ. ಸ್ವಾಮಿಜಿಗಳ …

Read More »
ಜಿಲ್ಲೆ

ಡಾಲಿ ಧನಂಜಯ್ ಅವರನ್ನು ಲಿಡ್ಕರ್ ಬ್ರ್ಯಾಂಡ್ ರಾಯಭಾರಿಯಾಗಿ ಘೋಷಿಸಿದ ಸಿಎಂ ಸಿದ್ದರಾಮಯ್ಯ

ನಟನಾಗಿ ಮಾತ್ರವಲ್ಲದೇ ನಿರ್ಮಾಪಕನಾಗಿಯೂ ಡಾಲಿ ಧನಂಜಯ್​ ಅವರು ಬ್ಯುಸಿ ಆಗಿದ್ದಾರೆ. ಕನ್ನಡ ಚಿತ್ರರಂಗಕ್ಕೆ ಅವರು ಕೊಡುಗೆ ನೀಡುತ್ತಿದ್ದಾರೆ. ಇದರ ಜೊತೆಗೆ ಅವರಿಗೆ ಹೊಸ ಜವಾಬ್ದಾರಿ ಸೇರ್ಪಡೆ ಆಗಿದೆ.…

Read More »
ಜನಸಾಮಾನ್ಯರ ದನಿ

ಮನೆಗಳಿಗೆ ಹೋಗುವ ರಸ್ತೆ ಬಂದ್ : ತೆರವಿಗೆ ತಹಶೀಲ್ದಾರ್ ಬಳಿ ಮನವಿ ಸಲ್ಲಿಸಿದ ಗ್ರಾಮಸ್ಥರು

ಗುಬ್ಬಿ : ಹಲವು ವರ್ಷಗಳಿಂದ ಸಾರ್ವಜನಿಕರ ಬಳಕೆಗೆ ಇದ್ದ ರಸ್ತೆಯನ್ನು ಏಕಾಏಕಿ ಬಂದ್ ಮಾಡಿ ಖಾಸಗಿ ಜಮೀನು ಎನ್ನಲಾಗುತ್ತಿದೆ. ರಸ್ತೆಯನ್ನು ಸುಗುಮಗೊಳಿಸಲು ಪೊಲೀಸರಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.…

Read More »
ಆರೋಗ್ಯ

ವಿದ್ಯುತ್​ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ : ಲಾರಿಯ ಮುಂಭಾಗ ಸಂಪೂರ್ಣ ಜಖಂ

ಗದಗ :  ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದಿರುವ ಘಟನೆ ಗದಗನ ಬೆಟಗೇರಿ ಪೊಲೀಸ್ ಠಾಣೆ ಕೂಗಳತೆಯ ಬಳಿ ನಡೆದಿದೆ. ಹುಬ್ಬಳ್ಳಿಯಿಂದ ಬೆಟಗೇರಿಗೆ…

Read More »
ಕ್ರಿಕೆಟ್

ಇಂದು ಐವರು ಟೀಂ ಇಂಡಿಯಾ ಕ್ರಿಕೆಟಿಗರ ಜನ್ಮದಿನ; ಶುಭಕೋರಿದ ಬಿಸಿಸಿಐ

ರವೀಂದ್ರ ಜಡೇಜಾ, ಜಸ್ಪ್ರೀತ್ ಬಮ್ಮರ್ ಮತ್ತು ಶ್ರೇಯಸ್ ಅಯ್ಯರ್ ಇಂದು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಮೂವರಲ್ಲದೆ ತಂಡದ ಮಾಜಿ ಆಟಗಾರರಾದ ಆರ್​.ಪಿ ಸಿಂಗ್ ಹಾಗೂ ಕನ್ನಡಿಗ…

Read More »
ಜನಸಾಮಾನ್ಯರ ದನಿ

ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯದ ಎಫೆಕ್ಟ್ : ವಿದ್ಯಾರ್ಥಿಗಳ ಪರದಾಟ

ಮೈಸೂರು : ಮಹಿಳೆಯರಿಗೆ ಉಚಿತ ಬಸ್ ಸೌಲಭ್ಯದ ಎಫೆಕ್ಟ್..! ಹಿನ್ನೆಲೆ ಮೈಸೂರು – ಚಾಮರಾಜನಗರ ಬಳಿ ಬಸ್ ಸಂಚಾರ ಬಂದ್ ಮಾಡಲಾಗಿದೆ. ಬಸ್ ಇಲ್ಲದೇ ಶಾಲಾ ಕಾಲೇಜು…

Read More »
ಜಿಲ್ಲೆ

ಯಾರೇ ಆಗಲಿ ಧಾರ್ಮಿಕವಾಗಿ ಮಾತನಾಡಬಾರದು : ಎ.ಎಮ್.ಹಿಂಡಸಗೇರಿ

ಹುಬ್ಬಳ್ಳಿ : ಬಸವರಾಜ ಪಾಟೀಲ್ ಯತ್ನಾಳ ಹುಚ್ಚರಂತೆ ವರ್ತನೆ ಮಾಡುತ್ತಿದ್ದಾರೆ ಈ ವಿಷಯ ಕೇಳಿ ನನಗೆ ಬಹಳ ಆಶ್ಚರ್ಯ ಆಗಿದೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಮತ್ತು…

Read More »
ಜನಸಾಮಾನ್ಯರ ದನಿ

ಡಾ.ಬಿ ಆರ್ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆ ಅನುಮತಿಗೆ ಆಗ್ರಹ   

ಹುಬ್ಬಳ್ಳಿ :  ಹುಬ್ಬಳ್ಳಿಯ ರೈಲ್ವೇ ನಿಲ್ದಾಣದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ನೀಡಬೇಕೆಂದು ಆಗ್ರಹಿಸಿ ಹುಬ್ಬಳ್ಳಿಯಲ್ಲಿ ದಲಿತ ಸಂಘಟನೆಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದರು.…

Read More »
ಜನಸಾಮಾನ್ಯರ ದನಿ

ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಸರ್ಕಾರಕ್ಕೆ ಆಗ್ರಹ

ಬೆಳಗಾವಿ : ಚಳಿಗಾಲದ ಅಧಿವೇಶನಕ್ಕೆ ರೈತರ ಪ್ರತಿಭಟನೆಯ ಬಿಸಿ ತಟ್ಟಿದೆ. ಬೆಳಗಾವಿಯ ಸುವರ್ಣ ಗರ್ಡಾನ್​ನಲ್ಲಿ ಭಾರತೀಯ ಕಿಸಾನ್ ಸಂಘ-ಕರ್ನಾಟಕ ವತಿಯಿಂದ ಇಂದು ಪ್ರತಿಭಟನೆ ನಡೆಸಿದರು. ರೈತರ ವಿವಿಧ…

Read More »
ಜನಸಾಮಾನ್ಯರ ದನಿ

ಬೆಳಗಾವಿ ಚಳಿಗಾಲ ಅಧಿವೇಶಕ್ಕೆ ತಟ್ಟಿದ ಪ್ರತಿಭಟನೆಯ ಬಿಸಿ

ಬೆಳಗಾವಿ : ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಮೂರನೇ ದಿನವೂ ಪ್ರತಿಭಟನೆಯ ಬಿಸಿ ತಟ್ಟಿದೆ. ಹಾವೇರಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘಗಳ ಜಂಟಿ ಸಮಿತಿಯಿಂದ ಪ್ರತಿಭಟನೆ ನಡೆಸಲಾಗಿದೆ. ಬೆಳಗಾವಿಯ…

Read More »
ಜಿಲ್ಲೆ

ಜನ ಸಂಕಷ್ಟದಲ್ಲಿರುವಾಗ ಮಂತ್ರಿಗಳು ಮೋಜು ಮಸ್ತಿ ಮಾಡೋದು ಸರಿಯಲ್ಲ : ಆರ್​ ಅಶೋಕ್​

ಬೆಳಗಾವಿ : ರಾಜ್ಯದಲ್ಲಿ ಬರಗಾಲದ ಬಗ್ಗೆ ಹಾಗೂ ಸಂಕಷ್ಟದಲ್ಲಿರುವ ರೈತರಿಗೆ ಸಾಂತ್ವನ ಹೇಳಲು ತೆರಳಬೇಕಿತ್ತು ಆದ್ರೆ ಮಂತ್ರಿಗಳೆಲ್ಲ ತೆಲಂಗಾಣಕ್ಕೆ ಹೋಗಿ ಅಲ್ಲಿನ ಎಂಎಲ್ ಎಗಳ ಸೇವೆ ಮಾಡ್ತಿದ್ದಾರೆ…

Read More »
ಜಿಲ್ಲೆ

ಬ್ರಾಂಡ್ ಬೆಂಗಳೂರು ಬಗ್ಗೆ ಮಾತಾಡುವ ನೈತಿಕತೆ ಅವರಿಗಿಲ್ಲ ( ಬಿಜೆಪಿ) : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ಬ್ರಾಂಡ್ ಬೆಂಗಳೂರು ವಿಚಾರಕ್ಕೆ ಬಿಜೆಪಿ ವಿರುದ್ದ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದಿದ್ದಾರೆ.  ಬಿಜೆಪಿ ಕಾಲದಲ್ಲಿ ಗುಂಡಿ ಮುಚ್ಚುವುದಕ್ಕೆ ಹೈ ಕೋರ್ಟ್​ ಛೀಮಾರಿ ಹಾಕಿತ್ತು. ಇವರು ಏನ್…

Read More »
ಜಿಲ್ಲೆ

ಗುರುಭವನ ನಿರ್ಮಾಣ ಮಾಡುವ ಪುಣ್ಯ ನನಗೆ ಸಿಕ್ಕಿದೆ : ವಿ. ಸೋಮಣ್ಣ

ತುಮಕೂರು  : ಸಿದ್ದಗಂಗಾ ಮಠದಲ್ಲಿ ಗುರುಭವನ ಲೋಕಾರ್ಪಣೆ ಕಾರ್ಯಕ್ರಮ ಹಿನ್ನಲೆ ಸಿದ್ದಗಂಗಾ ಮಠಕ್ಕೆ ಮಾಜಿ ಸಚಿವ ವಿ.ಸೋಮಣ್ಣ ಆಗಮಿಸಿದ್ದರು. ವಿ. ಸೋಮಣ್ಣ ಪ್ರತಿಷ್ಠಾನದಿಂದ ನಿರ್ಮಾಣಗೊಂಡಿರುವ ಗುರುಭವನ ಕಟ್ಟಡವಾಗಿದೆ.…

Read More »
ಜಿಲ್ಲೆ

ಬಾಬಾ ಸಾಹೇಬ್ ಅಂಬೇಡ್ಕರ್ ಮಹಾ ಪರಿನಿಬ್ಬಾಣ ದಿನಾಚರಣೆ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವತಿಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಮಹಾ ಪರಿನಿಬ್ಬಾಣ ದಿನಾಚರಣೆ ಆಚರಿಸಲಾಗಿದೆ. ಡಾ. ಬಿ.ಆರ್.ಅಂಬೇಡ್ಕರ್ ರವರ ಮಹಾ ಪರಿನಿಬ್ಬಾಣ ದಿನಾಚರಣೆಯ…

Read More »
Freedom TV

ಅಂಬೇಡ್ಕರ್​ ಸ್ಮರಿಸಿ, ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ಮೋದಿ

ಇಂದು ಡಾ. ಬಿಆರ್​ ಅಂಬೇಡ್ಕರ್ ಅವರ ಸ್ಮರಣಾರ್ಥ ಇಡೀ ದೇಶವು ಮಹಾಪರಿನಿರ್ವಾಣ ದಿನವನ್ನು ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅಂಬೇಡ್ಕರ್​ ಅವರನ್ನು ಸ್ಮರಿಸಿ ಶ್ರದ್ಧಾಂಜಲಿ ಸಲ್ಲಿಸಿದರು. ಬಾಬಾ…

Read More »
ಆರೋಗ್ಯ

ಭ್ರೂಣ ಹತ್ಯೆ ಪ್ರಕರಣ ಪತ್ತೆ ಹಚ್ಚಲು ಆರೋಗ್ಯ ಇಲಾಖೆಯ ಹೊಸ ಪ್ಲ್ಯಾನ್​

ಬೆಂಗಳೂರು : ಕರ್ನಾಟಕದಲ್ಲಿ ಭ್ರೂಣ ಮತ್ತೆ ಹಾಗೂ ಹತ್ಯೆ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಅದರಲ್ಲೂ ಬೆಂಗಳೂರು, ಮಂಡ್ಯ ಹಾಗೂ ಮೈಸೂರಿನಲ್ಲಿ ಎಗ್ಗಿಲ್ಲದೇ ಈ ದಂಧೆ ನಡೆದಿದ್ದು,…

Read More »
ಜಿಲ್ಲೆ

ಬಿಹಾರ ಕಾರ್ಮಿಕರ ಸಾವು ಪ್ರಕರಣ : ಸಚಿವ ಎಂಬಿ ಪಾಟೀಲ ಹೇಳಿದೇನು..?

ವಿಜಯಪುರ : ಬಿಹಾರ ಕಾರ್ಮಿಕರ ಸಾವು ಪ್ರಕರಣದಲ್ಲಿ ಮೃತಪಟ್ಟಿರುವ ಕಾರ್ಮಿಕರಿಗೆ ಸರ್ಕಾರದಿಂದ ಎರಡು ಲಕ್ಷ ಘೋಷಣೆ ಮಾಡಲಾಗಿದೆ ಎಂದು ಸಚಿವ ಎಂಬಿ ಪಾಟೀಲ ಹೇಳಿದರು. ವಿಜಯಪುರ ನಗರದಲ್ಲಿ…

Read More »
ಜಿಲ್ಲೆ

ಟಿಎಪಿಸಿಎಂಎಸ್ ಚುನಾವಣೆ ಮುಂದೂಡಿಕೆ ಹಿನ್ನೆಲೆ ಜೆಡಿಎಸ್​ ಕಾರ್ಯಕರ್ತರ ಪ್ರೊಟೆಸ್ಟ್

ಚನ್ನಪಟ್ಟಣ  : ಚನ್ನಪಟ್ಟಣದ ಟಿಎಪಿಸಿಎಂಎಸ್ ಚುನಾವಣೆ ಮುಂದೂಡಿಕೆ ಹಿನ್ನೆಲೆ ಚುನಾವಣೆ ಮುಂದೂಡಿಕೆ ಖಂಡಿಸಿ ಚನ್ನಪಟ್ಟಣ ತಾಲೂಕಿನ ಡಿವೈಎಸ್ಪಿ ಕಚೇರಿ ಮುಂಭಾಗ ಜೆಡಿಎಸ್ ಪ್ರತಿಭಟನೆ ನಡೆಸುತ್ತಿದ್ದಾರೆ. ಚುನಾವಣೆ ನಡೆಸಿದ್ರೆ…

Read More »
ಕ್ರೈಂ ಸ್ಟೋರಿ

ಸರ್ಕಾರಿ ಕಾಲೇಜು ಲಚ್ಚರರ್‌ಗೆ ‘ಲೋಕಾ’ ಶಾಕ್

ಮೈಸೂರು : ಹೆಸರಿಗೆ ಮಾತ್ರ ಸರ್ಕಾರಿ ಕಾಲೇಜು ಉಪನ್ಯಾಸಕ, ಆದ್ರೆ ಮಾಡೊದೆಲ್ಲ ಕಳ್ಳ ವ್ಯವಹಾರ. ವರ್ಗಾವಣೆ ದಂದೆ, ವಂಚನೆ ವಿಚಾರದಲ್ಲಿ ದೂರು ಬಂದ ಹಿನ್ನಲೆ ಲಚ್ಚರರ್ ಮಹದೇವ…

Read More »
ಕ್ರೈಂ ಸ್ಟೋರಿ

ಶ್ರೀ ಅಯ್ಯಪ್ಪ ಸ್ವಾಮಿ ಕುರಿತು ಅವಹೇಳನ‌ಕಾರಿ ಪೋಸ್ಟ್ : ಅಯ್ಯಪ್ಪ‌ ಮಾಲಾಧಾರಿಗಳ ಆಕ್ರೋಶ

ಹುಬ್ಬಳ್ಳಿ : ಸೊಸಿಯಲ್ ಮಿಡಿಯಾದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಕುರಿತು ಅವಹೇಳನ‌ ಪೋಸ್ಟ್ ವಿಚಾರವಾಗಿ ನವಲಗುಂದ ಅಯ್ಯಪ್ಪ‌ ಮಾಲಾಧಾರಿಗಳಿಂದ ಮೌನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಮೌನವಾಗಿ…

Read More »
ಜನಸಾಮಾನ್ಯರ ದನಿ

ಅರ್ಜನ್​ನ ಹಠಾತ್ ನಿಧನಕ್ಕೆ ಕಂಬನಿ ಮಿಡಿದ ನಾಡಿನ ಜನರು

ಮೈಸೂರು ; ಗಜಪಡೆ ಕ್ಯಾಪ್ಟನ್ ಆಗಿ ಮೈಸೂರು ದಸರಾ ಮಹೋತ್ಸವದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಕ್ಯಾಪ್ಟನ್‌ ಅರ್ಜನ್​ನ ಹಠಾತ್ ನಿಧನಕ್ಕೆ ನಾಡಿನ ಜನರು ಕಂಬನಿ ಮಿಡಿದಿದ್ದಾರೆ.…

Read More »
ಜಿಲ್ಲೆ

ಮುಸ್ಲಿಮರನ್ನು ನಾನು ರಕ್ಷಣೆ ಮಾಡುತ್ತೇನೆ ಎಂಬ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ ಸಿದ್ದರಾಮಯ್ಯ

ಬೆಳಗಾವಿ : ದೇಶದ ಸಂಪತ್ತನ್ನು ಮುಸ್ಲಿಮರಿಗೆ ಹಂಚುತ್ತೇನೆ, ಮುಸ್ಲಿಮರನ್ನು ನಾನು ರಕ್ಷಣೆ ಮಾಡುತ್ತೇನೆ ಎಂಬ ಸಿದ್ದರಾಮಯ್ಯ ಅವರ ತಮ್ಮ ಹೇಳಿಕೆಗೆ ರಾಜ್ಯ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.…

Read More »
ಮನರಂಜನೆ

ಬೆಂಗಳೂರಿಗೆ ಬಂದು ಶಿವಣ್ಣನ ಭೇಟಿ ಮಾಡಿದ ತೆಲುಗು ನಟ ನಾನಿ

ಬೆಂಗಳೂರಿನಲ್ಲಿ ‘ಹಾಯ್ ನಾನ್ನ’ ಸಿನಿಮಾದ ಸುದ್ದಿಗೋಷ್ಠಿ ಇದೆ. ಈ ಹಿನ್ನೆಲೆಯಲ್ಲಿ ನಾನಿ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ಅವರು ಶಿವಣ್ಣನ ಭೇಟಿ ಮಾಡಿದ್ದಾರೆ. ನಟ ಶಿವರಾಜ್​ಕುಮಾರ್ ಮೇಲೆ…

Read More »
ಜನಸಾಮಾನ್ಯರ ದನಿ

ಪೋಡಿಮುಕ್ತ ಗ್ರಾಮಕ್ಕೆ ಸಂಕಲ್ಪ : ಸಚಿವ ಕೃಷ್ಣಬೈರೇಗೌಡ

ಕಳೆದ ನಾಲ್ಕು ವರ್ಷಗಳಿಂದ ನಿಂತಿರುವ ಪೋಡಿಮುಕ್ತ ಗ್ರಾಮ ಕಾರ್ಯಕ್ರಮಗಳನ್ನು ಮರುಅನುಷ್ಠಾನ ಮಾಡಲು ಸಂಕಲ್ಪ ಮಾಡಿದ್ದು, ಬಾಕಿ  ಇರುವ 14 ಸಾವಿರ ಗ್ರಾಮಗಳನ್ನು ಪೋಡಿಮುಕ್ತ ಮಾಡುವುದಾಗಿ ಕಂದಾಯ ಸಚಿವ…

Read More »
ಆರೋಗ್ಯ

ಜಿಲ್ಲಾಸ್ಪತ್ರೆಯಲ್ಲಿ ಮಂಗನಾಟ..! ; ರೋಗಿಗಳು ಹೈರಾಣು

ಚಿತ್ರದುರ್ಗ : ನಗರದ ಜಿಲ್ಲಾಸ್ಪತ್ರೆಯಲ್ಲಿ ಅವ್ಯವಸ್ಥೆ ಕುರಿತು ಆಗಾಗ ಸುದ್ದಿಯಾಗುತ್ತಿದ್ದು ಕಾಮನ್ ಆಗಿದೆ. ಆದ್ರೆ ಈ ಬಾರಿ ಜಿಲ್ಲಾಸ್ಪತ್ರೆಯಲ್ಲಿ ಮಂಗನ ಕಿರಿಕಿರಿ ಕಾರಣಕ್ಕೆ ಸುದ್ದಿಯಾಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ಯಾವುದೇ…

Read More »
ಜಿಲ್ಲೆ

ಟಿಪ್ಪು ಅಂದ್ರೆ ಸಿದ್ದರಾಮಯ್ಯನವರಿಗೆ ಬಹಳ ಪ್ರೀತಿ : ಆರ್​. ಅಶೋಕ್

ಬೆಳಗಾವಿ :  ಮುಸ್ಲಿಮರಿಗೆ ದೇಶದ ಸಂಪತ್ತು ಹಂಚುತ್ತೇನೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ತಿರುಗೇಟು ನೀಡಿದ್ದಾರೆ. ಟಿಪ್ಪು ಅಂದ್ರೆ ಸಿದ್ದರಾಮಯ್ಯನವರಿಗೆ ಬಹಳ…

Read More »
ಕ್ರೈಂ ಸ್ಟೋರಿ

ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾ ರೇಡ್

ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. 13 ಅಧಿಕಾರಿಗಳಿಗೆ ಸೇರಿದ 63 ಕಡೆ ರೇಡ್​ ಮಾಡಲಾಗಿದೆ. ಬೆಂಗಳೂರಿನಲ್ಲಿ ಮೂರು…

Read More »
ಜಿಲ್ಲೆ

ಚಿಕ್ಕಮಗಳೂರಿನಲ್ಲಿ ವಕೀಲರ ಮೇಲೆ ಹಲ್ಲೆ ಖಂಡಿಸಿ ಮೈಸೂರಿನಲ್ಲಿ ವಕೀಲರಿಂದ ಪ್ರೊಟೆಸ್ಟ್​​

ಮೈಸೂರು : ಚಿಕ್ಕಮಗಳೂರಿನಲ್ಲಿ ಹೆಲ್ಮೆಟ್ ವಿಚಾರಕ್ಕೆ ವಕೀಲರೊಬ್ಬರ ಮೇಲೆ ಪೊಲೀಸರಿಂದ ಹಲ್ಲೆ ಖಂಡಿಸಿ ಇಂದು ವಕೀಲರು ಕಲಾಪ ಬಹಿಷ್ಕರಿಸಿ ಮೈಸೂರಿನಲ್ಲಿ ಜಿಲ್ಲಾ ವಕೀಲರ ಸಂಘದಿಂದ ಪ್ರತಿಭಟನೆ ನಡೆಸಿದರು.…

Read More »
ಮನರಂಜನೆ

ಶಾರುಕ್​ ದಾಖಲೆಯನ್ನು ಮುರಿದ ರಣಬೀರ್ ಕಪೂರ್ : ಬಾಕ್ಸ್​ ಆಫೀಸ್​ನಲ್ಲಿ ‘ಅನಿಮಲ್’ ಈಗ ಕಿಂಗ್

ರಣಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಡಿಸೆಂಬರ್ 1ರಂದು ರಿಲೀಸ್ ಆಗಿದೆ. ಈ ಚಿತ್ರ ಮೂರು ದಿನಕ್ಕೆ 200 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ…

Read More »
ಜಿಲ್ಲೆ

ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ಪ್ರೊಟೆಸ್ಟ್

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ಮಹದಾಯಿ ಯೋಜನೆ ಜಾರಿಗೆ ಆಗ್ರಹಿಸಿ ನಗರದ ಚೆನ್ನಮ್ಮ ವೃತ್ತದ ಬಳಿ ಮಹದಾಯಿ ಕಳಸ ಬಂಡೂರಿ ಹೋರಾಟ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ.…

Read More »
ಜಿಲ್ಲೆ

ಬೆಳೆಗೆ ಪರಿಹಾರ ನೀಡಬೇಕೆಂದು ರೈತರ ಆಗ್ರಹ

ಬೆಳಗಾವಿ : ಬೆಳಗಾವಿಯಲ್ಲಿ ವಕೀಲರ ಪ್ರತಿಭಟನೆ ಅಂತ್ಯವಾಗುತ್ತಿದ್ದಂತೆಯೆ ರೈತರ ಪ್ರತಿಭಟನೆ ಪ್ರಾರಂಭವಾಗಿದೆ. ನಗರದ ಚೆನ್ನಮ್ಮ ವೃತ್ತದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರೊಟೆಸ್ಟ್…

Read More »
ಜಿಲ್ಲೆ

ಕರ್ನಾಟಕ -ಮಹಾರಾಷ್ಟ್ರ ಗಡಿಯಲ್ಲಿ ಎಂಇಎಸ್, ಶಿವಸೇನೆ ಕಾರ್ಯಕರ್ತರ ಕಿರಿಕ್​​

ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ ಹಿನ್ನೆಲೆ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯ ಚಂದಗಡ ತಾಲೂಕಿನ ಶಿನೋಳಿ ಬಳಿ ಎಂಇಎಸ್, ಶಿವಸೇನೆ ಕಾರ್ಯಕರ್ತರು ಪ್ರತಿಭಟನೆ…

Read More »
ಆರೋಗ್ಯ

ಕಳಪೆ ಪಶು ಆಹಾರ ಖಂಡಿಸಿ ಪ್ರೋಟೆಸ್ಟ್

ಮಂಡ್ಯ : ರೈತರಿಗೆ ಕಳಪೆ ಪಶು ಆಹಾರ ವಿತರಿಸಿದ ಹಿನ್ನೆಲೆ ಆಹಾರ ತಿಂದ ಹಸುಗಳಿಂದ ಕಡಿಮೆ ಹಾಲು ಪೂರೈಕೆ ಆಗುತ್ತಿದೆ ಎಂದು ಆರೋಪಿಸಿ ಸರ್ಕಾರ ಹಾಗೂ ಮನ್ಮುಲ್…

Read More »
Freedom TV

ಬೆಳಗಾವಿ ಅಧಿವೇಶನ ರೈತರು, ಬಡವರಿಗೆ ಅನೂಕೂಲವಾಗಲಿ : ಬಿ.ವೈ ವಿಜಯೇಂದ್ರ

ಬೆಳಗಾವಿ : ಬೆಳಗಾವಿ ಅಧಿವೇಶನ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಮಾತನಾಡಿದ್ದು, ಉತ್ತರ ಕರ್ನಾಟಕದ ಹೆಬ್ಬಾಗಿಲು ಬೆಳಗಾವಿ ಜಿಲ್ಲೆ. ಉತ್ತರ ಕರ್ನಾಟಕದ ಬಡವರಿಗೆ, ರೈತರಿಗೆ ಅನುಕೂಲವಾಗಲಿ…

Read More »
ಜಿಲ್ಲೆ

ಕಾಂಗ್ರೆಸ್​ನ 50 MLAಗಳೇ ಸಿದ್ದು ಸರ್ಕಾರ ಬೀಳಿಸ್ತಾರೆ.! : ಶಾಸಕ ಬಿ.ಸುರೇಶ್​ಗೌಡ

ತುಮಕೂರು : ಕಾಂಗ್ರೆಸ್ ಸರ್ಕಾರ ಬೀಳಿಸಲು ಕಾಂಗ್ರೆಸ್​ನ 50 ಶಾಸಕರು ಸಿದ್ಧರಾಗಿದ್ದಾರೆ. ಕಾಂಗ್ರೆಸ್​​ಗೆ ಕಾಂಗ್ರೆಸ್​ನವರೇ ಟಾಂಗ್ ಕೊಟ್ಟು ಸರ್ಕಾರ ಬೀಳಿಸ್ತಾರೆ ಎಂದು ತುಮಕೂರಿನಲ್ಲಿ ಬಿಜೆಪಿ ಶಾಸಕ ಬಿ.ಸುರೇಶ್…

Read More »
Freedom TV

ಅಚ್ಚೇ ದಿನ್ ಬಂದಿಲ್ಲ-ಲೋಕಸಭೆ ಗೆಲ್ತೇವೆ : ಸಚಿವ ಎಂಬಿ ಪಾಟೀಲ್ ವಿಶ್ವಾಸ

ವಿಜಯಪುರ : ಪಂಚರಾಜ್ಯ ಚುನಾವಣೆಯಲ್ಲಿ 3 ರಾಜ್ಯಗಳಲ್ಲಿ ಬಿಜೆಪಿ ಗೆಲುವು ಹಿನ್ನಲೆ ಸಚಿವ ಎಂ ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದರು. ಪ್ರಜಾಪ್ರಭುತ್ವ ವ್ಯಸವಸ್ಥೆಯಲ್ಲಿ ಮತದಾರರ ತೀರ್ಪು ಒಪ್ಪಲೇ…

Read More »
ಆರೋಗ್ಯ

ಭ್ರೂಣ ಹತ್ಯೆ ಪ್ರಕರಣ; ಆರೋಗ್ಯ ಇಲಾಖೆ ಸಿಬ್ಬಂದಿಯೂ ಶಾಮೀಲು: ಸಚಿವ ದಿನೇಶ್‌ ಗುಂಡೂರಾವ್​

ಮಂಗಳೂರು : ರಾಜ್ಯದ ನಾಲ್ಕು ವಿಭಾಗಗಳಲ್ಲಿ ಡಯಾಲಿಸಿಸ್‌ ಸಮಸ್ಯೆ ಪರಿಹಾರಕ್ಕೆ ಟೆಂಡರ್‌ ಕರೆಯಲಾಗಿದ್ದು, ಎರಡು ವಿಭಾಗಗಳಲ್ಲಿ  ಟೆಂಡರ್‌ ಅಂತಿಮ ಹಂತದಲ್ಲಿ ಇದೆ. ಪಿಪಿ ಮಾದರಿಯಲ್ಲಿ ಡಯಾಲಿಸಿಸ್‌ ನಿರ್ವಹಣೆ…

Read More »
ಜಿಲ್ಲೆ

ಕಾಂಗ್ರೆಸ್​ ಸೇರ್ಪಡೆ ಬಳಿಕ ಪೂರ್ಣಿಮಾ ಶ್ರೀನಿವಾಸ್​​ ಹೇಳಿದ್ದೇನು..?

ಚಿತ್ರದುರ್ಗ : ಬಿಜೆಪಿಯಿಂದ ಕಾಂಗ್ರೆಸ್ ಸೇರಿ‌ ಮೊದಲ ಬಾರಿಗೆ ಕಾಂಗ್ರೆಸ್ ಕಚೇರಿಗೆ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಭೇಟಿ ನೀಡಿದರು. ಕಾಂಗ್ರೆಸ್ ಜಿಲ್ಲಾ ಸಮಿತಿಯಿಂದ ಮಾಜಿ ಶಾಸಕಿ…

Read More »
Freedom TV

ನನಗೆ ಹಾರ್ಟ್ ಸರ್ಜರಿಯಾಗಿತ್ತು ಅದಷ್ಟು ರಿಕವರಿ ಆಗಿದ್ದೇನೆ : ಬಸವರಾಜ ಬೊಮ್ಮಾಯಿ

ಬೆಂಗಳೂರು : ನನಗೆ ಹಾರ್ಟ್ ಸರ್ಜರಿಯಾಗಿತ್ತು ಅದಷ್ಟು ರಿಕವರಿ ಆಗಿದ್ದೇನೆ. ಈಗ ಸಾರ್ವಜನಿಕರ ಭೇಟಿ ಆಗುತ್ತಿದ್ದೇನೆ ಎಂದು ಮಾಜಿ ಸಿಎಂ ಬಸವರಾಜು ಬೊಮ್ಮಾಯಿ ಹೇಳಿದರು. ಬೆಳಗಾವಿ ಅಧಿವೇಶನ…

Read More »
ಜಿಲ್ಲೆ

ಶ್ರೀ ಅಯ್ಯಪ್ಪ ಮಾಲಾಧಾರಿಗಳಿಂದ ಟ್ರೈನ್​ಗೆ ವಿಶೇಷ ಪೂಜೆ

ಹುಬ್ಬಳ್ಳಿ : ಹುಬ್ಬಳ್ಳಿಯಿಂದ ಶಬರಿಮಲೆಗೆ ವಿಶೇಷ ರೈಲು ಹಿನ್ನೆಲೆ ಶ್ರೀ ಅಯ್ಯಪ್ಪ ಮಾಲಾಧಾರಿಗಳಿಂದ ಟ್ರೈನ್​ಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಶ್ರೀ ಸಿದ್ಧಾರೂಢ ರೈಲ್ವೆ ನಿಲ್ದಾಣದಲ್ಲಿ ರೈಲಿಗೆ ಅಯ್ಯಪ್ಪ…

Read More »
ಜಿಲ್ಲೆ

ರಾಜ್ಯದಲ್ಲಿ ದಲಿತ ಸಿ.ಎಂ ಮಾಡಲು ಕಾಲ ಕೂಡಿ ಬಂದಿಲ್ಲ : ಸತೀಶ್ ಜಾರಕಿಹೊಳಿ

ಕಾರವಾರ : ರಾಜ್ಯದಲ್ಲಿ ದಲಿತ ಸಿ.ಎಂ ಮಾಡಲು ಇನ್ನೂ ಕಾಲ ಕೂಡಿ ಬಂದಿಲ್ಲ ಕಾಲ ಬಂದಾಗ ಹೇಳುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಉತ್ತರ…

Read More »
Freedom TV

ಸಿದ್ಧಗಂಗಾ ಇಂಟರ್ ಸಿಟಿ ಎಕ್ಸ್ಪ್ರೆಸ್ ಇನ್ಮುಂದೆ ವಿದ್ಯುತ್ ಚಾಲಿತ ಟ್ರೈನ್

ಧಾರವಾಡ ಬೆಂಗಳೂರು ಇಂಟರ್ ಸಿಟಿ ಸಿದ್ಧಗಂಗಾ ಎಕ್ಸ್ಪ್ರೆಸ್ ಈ ಹಿಂದೆ ಆರಂಭವಾದಗಿನಿಂದ ಡಿಸೇಲ್ ಇಂಜಿನ್‌ದಿಂದ ಓಡಾಟ ನಡೆಸಿಕೊಂಡು ಬಂದಿದ್ದು, ಈಗ ಕಳೆದ ಶುಕ್ರವಾರದಿಂದ ವಿದ್ಯುತ್ ಚಾಲಿತ ಟ್ರೈನ್​…

Read More »
ಕ್ರಿಕೆಟ್

ಮಗನ ಆಟ ವೀಕ್ಷಿಸಲು ಪತ್ನಿಯೊಂದಿಗೆ ಮೈಸೂರಿಗೆ ಆಗಮಿಸಿದ ರಾಹುಲ್ ದ್ರಾವಿಡ್

ಮೈಸೂರು : ಏಕದಿನ ವಿಶ್ವಕಪ್‌ ಟೂರ್ನಿಯ ನಂತರ ವಿಶ್ರಾಂತಿಯಲ್ಲಿರುವ ಟೀಂ ಇಂಡಿಯಾ ಮುಖ್ಯಕೋಚ್‌ ರಾಹುಲ್‌ ದ್ರಾವಿಡ್‌ ಅವರು ತಮ್ಮ ಮಗನ ಸಲುವಾಗಿ ಪತ್ನಿ ಡಾ. ವಿಜೇತಾರೊಂದಿಗೆ ಮೈಸೂರಿಗೆ…

Read More »
ಕ್ರೈಂ ಸ್ಟೋರಿ

ಬಾರ್​ನಲ್ಲಿ ಪಿಸ್ತೂಲ್​ ಮರೆತ KR ಪುರ ಸಬ್​​ಇನ್ಸ್​ಪೆಕ್ಟರ್​​.!

ಚಿತ್ರದುರ್ಗ : ಬಾರ್​ ಆಂಡ್​ ರೆಸ್ಟೋರೆಂಟ್​ನಲ್ಲಿ ಸಬ್​ಇನ್ಸ್ ಪೆಕ್ಟರ್ ಪಿಸ್ತೂಲ್ ಮತ್ತು ಜೀವಂತ ಹತ್ತು ಗುಂಡುಗಳು ಮರೆತು ಹೋಗಿ ಈದೀಗ ಪಿಸ್ತೂಲ್​ ಕಾಣೆಯಾದ ಘಟನೆ ಚಿತ್ರದುರ್ಗದ ಜಾನುಕೊಂಡದ…

Read More »
ಜಿಲ್ಲೆ

ಜ್ಯೋತಿಷಿಗಳ ಅಡ್ಡೆಯಂತಾದ ಅಂಕೋಲಾ ಪಟ್ಟಣ

ಕಾರವಾರ : ಪ್ರೀತಿ-ಪ್ರೇಮದ ಹುಚ್ಚು ಲೋಕದಲ್ಲಿರುವ ಪ್ರೇಮಿಗಳಿಗೆ,ನಿಮ್ಮ ಪ್ರೇಮ ಅಮರವಾಗಲು,ನಿಮ್ಮ ತಂದೆ ತಾಯಿಗಳಿಂದ ಯಾವುದೇ ತಕರಾರು ಬರದಿರುವಂತೆ ಜ್ಯೋತಿಷ್ಯದ ಮೂಲಕ ಪರಿಹಾರ ನೀಡುತ್ತೇವೆ ಎಂದು ಬೊಗಳೆ ಬಿಟ್ಟು…

Read More »
ಜನಸಾಮಾನ್ಯರ ದನಿ

ಜನರಲ್ಲಿ ಆತಂಕ ಮೂಡಿಸಿದ್ದ ಹುಲಿ ಚಲನವಲನ ಸಿಸಿಕ್ಯಾಮೆರಾದಲ್ಲಿ ಸೆರೆ

ಮೈಸೂರು : ಮೈಸೂರಿನ ಗ್ರಾಮಾಂತರ ಪ್ರದೇಶಗಳಾದ ಚಿಕ್ಕಕನ್ಯಾ ಮತ್ತು ದೊಡ್ಡಕನ್ಯಾ ಸುತ್ತಮುತ್ತಲಿನ ರೈತರ ಹೊಲದಲ್ಲಿ ಹುಲಿ ಕಾಣಿಸಿಕೊಂಡಿತ್ತು. ಈ ಬಗ್ಗೆ ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ದೂರು ನೀಡಿದ್ದರು.…

Read More »
ಜನಸಾಮಾನ್ಯರ ದನಿ

ವಿದ್ಯುತ್ ಸ್ಪರ್ಶಿಸಿ ಚಿರತೆ ಹಾಗೂ ಕಾಡುಬೆಕ್ಕು ಸಾವು

ಕಾರವಾರ : ಮೂರು ವರ್ಷ ಪ್ರಾಯದ ಚಿರತೆಯೊಂದು ಕಾಡು ಬೆಕ್ಕನ್ನು ಭೇಟೆಯಾಲು ಹೋಗಿ ವಿದ್ಯುತ್ ಕಂಬ ಏರಿದ ಪರಿಣಾಮ ಚಿರತೆ ಹಾಗೂ ಕಾಡು ಬೆಕ್ಕು ಮೃತಪಟ್ಟ ಘಟನೆ…

Read More »
ಆರೋಗ್ಯ

ರಾಯಭಾಗ ಸರ್ಕಾರಿ ಆಸ್ಪತ್ರೆಗಳಲ್ಲಿ ಹಣ ಕೊಟ್ರೆ ಮಾತ್ರ ಟ್ರೀಟ್ಮೆಂಟ್!

ಬೆಳಗಾವಿ : ಮೈಸೂರಿನ ಆಸ್ಪತ್ರೆಯೊಂದರಲ್ಲಿ ಭ್ರೂಣ ಹತ್ಯೆ ಪ್ರಕರಣ ಬಯಲಾದ ಬೆನ್ನಲ್ಲೆ ರಾಜ್ಯ ವಿವಿಧ ಆಸ್ಪತ್ರೆಗಳ ಅವ್ಯವಸ್ಥೆಗಳು ಬೀದಿಗೆ ಬರುತ್ತಿವೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕು ಆಸ್ಪತ್ರೆಯಲ್ಲಿ…

Read More »
ಜಿಲ್ಲೆ

ರಾಜ್ಯದ 578 ಸಾಧಕರಿಗೆ ಇನ್ನೂ ಸಿಕ್ಕಿಲ್ಲ ಮುಡಾ ನಿವೇಶನ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ರಾಜ್ಯದ ನಾನಾ ಭಾಗದ ಕಲೆ, ಸಾಹಿತ್ಯ, ಕ್ರೀಡಾ ಸಾಧಕರು, ಮಾಜಿ ಸೈನಿಕರು, ಸ್ವಾತಂತ್ರ್ಯ ಹೋರಾಟಗಾರರು ವರ್ಷದ ಆರಂಭದಲ್ಲಿಯೇ ನಿವೇಶನಕ್ಕಾಗಿ ಅರ್ಜಿ…

Read More »
ಜಿಲ್ಲೆ

ಶಾಲೆಗಳಿಗೆ ಬಾಂಬ್ ಬೆದರಿಕೆ : ಪೋಷಕರು ಆತಂಕ ಪಡುವ ಅಗತ್ಯವಿಲ್ಲ ; ಡಾ. ಜಿ ಪರಮೇಶ್ವರ್​​

ತುಮಕೂರು : ಬೆಂಗಳೂರಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಸಂಬಂಧಿಸಿದಂತೆ ಕೊರಟಗೆರೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, ಶಾಲೆಗಳಿಗೆ ಬಾಂಬ್​ ಇಟ್ಟಿದ್ದೀವಿ. ನಿಮ್ಮ ಮಕ್ಕಳನ್ನು ಕೊಲ್ತಿವಿ…

Read More »
ಜಿಲ್ಲೆ

ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ ಬಿಸ್ವಾಸ್ ಕ್ಲಾಸ್

ಚಿತ್ರದುರ್ಗ : ಸರ್ಕಾರ ಎಲ್ಲಾ ಅಧಿಕಾರಿಗಳಿಗೂ ವೇತನ ನೀಡುತ್ತದೆ. ಅದಕ್ಕೆ ತಕ್ಕಂತೆ ನಿಷ್ಠೆ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಚಿತ್ರದುರ್ಗದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಮ್ಲಾನ್ ಆದಿತ್ಯ…

Read More »
ಕ್ರೈಂ ಸ್ಟೋರಿ

ಹೊಳಲ್ಕೆರೆ ಬಳಿ ದಾಖಲೆಯಿಲ್ಲದೆ 8 ಕೋಟಿ ಹಣ ಜಪ್ತಿ ?

ಚಿತ್ರದುರ್ಗ : ದಾಖಲೆ ಇಲ್ಲದೆ ಸಾಗಿಸುತ್ತಿದ್ದ 8 ಕೋಟಿ ಹೊಳಲ್ಕೆರೆ ಪೊಲೀಸರು ಜಪ್ತಿ ಮಾಡಿರುವ ಘಟನೆ ಚಿತ್ರದುರ್ಗದ ಹೊಳಲ್ಕೆರೆ ಬಳಿ ನಡೆದಿದೆ. ಈ ಪ್ರಕರಣ ಸಂಬಂಧ ಎಸ್ಪಿ…

Read More »
ಜಿಲ್ಲೆ

ಕನಕದಾಸ ಜಯಂತಿಯ ಮೆರವಣಿಗೆಯಲ್ಲಿ ಸಖತ್​ ಸ್ಟೆಪ್​​ ಹಾಕಿದ ಕಾಂಗ್ರೆಸ್​ ಶಾಸಕ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದಲ್ಲಿ ಆಯೋಜಿಸಿದ್ದ ಕನಕದಾಸ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಸವದತ್ತಿ ಕಾಂಗ್ರೆಸ್ ಶಾಸಕ ವಿಶ್ವಾಸ ವೈದ್ಯ ಅವರು ಡಿಜೆ ಸಾಂಗ್​​​ಗೆ ಸಖತ್​​…

Read More »
ಆರೋಗ್ಯ

ಚೀನಾದಲ್ಲಿ ನ್ಯುಮೋನಿಯಾ ವೈರಸ್ ರುದ್ರ ತಾಂಡವ: ಚಾಮರಾಜನಗರದಲ್ಲಿ ಹೈ ಅಲರ್ಟ್

ಚಾಮರಾಜನಗರ : ಚೀನಾದಲ್ಲಿ ನ್ಯುಮೋನಿಯಾ ವೈರಸ್ ರುದ್ರ ತಾಂಡವವಾಡುತ್ತಿದೆ. ಈ ಹಿನ್ನಲೆ ಮಾತನಾಡಿದ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಚಾಮರಾಜನಗರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ, ಚಾಮರಾಜನಗರದ ಎರಡು…

Read More »
Back to top button