freedom tv

Freedom TV

America : ಅಮೆರಿಕಾದಲ್ಲಿ ಹಿಂದೂ ದೇವಾಲಯದ ಮೇಲೆ ದಾಳಿ : ಭಾರತದ ಖಂಡನೆ

ಕ್ಯಾಲಿಫೋನಿಯಾದಲ್ಲಿ ಹಿಂದೂ ದೇವಾಲಯದ ಮೇಲೆ ನಡೆದ ದಾಳಿಯನ್ನು ಭಾರತ ಬಲವಾಗಿ ಖಂಡಿಸಿದೆ. ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ವಿದೇಶಾಂಗ ಸಚಿವ ಜೈ ಶಂಕರ್…

Read More »
ಆರೋಗ್ಯ

ಪೆಪ್ಪರ್ ರೈಸ್

ರುಚಿಕರವಾದ ಪೆಪ್ಪರ್ ರೈಸ್ ಮಾಡುವ ವಿಧಾನ… ಬೇಕಾಗುವ ಪದಾರ್ಥಗಳು…. . ಕಾಳು ಮೆಣಸು-1ಚಮಚ . ಜೀರಿಗೆ-1ಚಮಚ . ಕರಿಬೇವು-ಅರ್ಧ ಚಮಚ . ತುಪ್ಪ-2 ಚಮಚ . ಸಾಸಿವೆ…

Read More »
ಮನರಂಜನೆ

ಹೊಸವರ್ಷಕ್ಕೆ “WHAT TO DO MAMA” ಎನ್ನುತ್ತಿದ್ದಾರೆ ಚಂದನ್​ ಶೆಟ್ಟಿ

ಬಿಗ್​ ಬಾಸ್​ ವಿನ್ನರ್​, ಖ್ಯಾತ ನಿರ್ದೇಶಕ, ಗಾಯಕ ಚಂದನ್​ ಶೆಟ್ಟಿ ಅದ್ಧೂರಿ ಟಪಂಗುಚಿ ಸಾಂಗ್​ ಗೆ ಖ್ಯಾತ ಹಿರಿಯ ನಟ ರಂಗಾಯಣ ರಘು ಹಾಗೂ ‘ಗಿಚ್ಚಿ ಗಿಲಿಗಿಲಿ’ಯ…

Read More »
ಫ್ರೀಡಂ ಟಿವಿ ವಿಶೇಷ

ಅಮೃತಾ ಪ್ರೇಮ್ ನಟನೆಯ ಟಗರು ಪಲ್ಯ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ

Freedom tv desk : ಇದೇ ಮೊದಲ ಬಾರಿಗೆ ನಿರ್ದೇಶಕನ ಜವಾಬ್ದಾರಿ ಹೊತ್ತಿದ್ದ ಉಮೇಶ್ ಕೆ ಕೃಪಾ ಅವರ ಟಗರು ಪಲ್ಯ ಸಿನಿಮಾ ಇದೀಗ ಅಮೆಜಾನ್ ಪ್ರೈಮ್…

Read More »
ರಾಜ್ಯ

ಬೆಂಗಳೂರಿನ ತಿರುಮಲ ತಿರುಪತಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಸಂಭ್ರಮ

ಬೆಂಗಳೂರು : ಇಂದು ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ನಗರದ ನಾನಾ ದೇವಾಲಯಗಳಲ್ಲಿ ದೇವರಿಗೆ ವಿಶೇಷ ಪೂಜೆ ಮಾಡಲಾಗುತ್ತದೆ. ನಗರದ ನಾನಾ ದೇವಾಲಯಗಳಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.…

Read More »
Top News

ಉಲ್ಟಾ ಹೊಡೆದ್ರಾ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು; ಈ ಹಿಂದೆ ಬಿಜೆಪಿ ಸರ್ಕಾರದಿಂದ ಶಾಲಾ ಕಾಲೇಜ್ ಗಳಿಗೆ ಹಿಜಾಬ್ ಧರಿಸಿ ಬರುವುದನ್ನು ನಿಷೇಧಿಸಲಾಗಿತ್ತು. ಕೆಲ ಕಾಲ ಈ ನಿಯಮವೂ ರಾಜ್ಯದಲ್ಲಿ ಮುಂದುವರಿದಿತ್ತು. ಇದೀಗ ಸಿಎಂ…

Read More »
ಆರೋಗ್ಯ

ಅಕ್ಕಿ ಪಾಯಸ

ಬೇಕಾಗುವ ಸಾಮಗ್ರಿಗಳು… . ಹಾಲು-1 ಲೀಟರ್ . ತೊಳೆದು ನೆನೆಸಿದ ಅಕ್ಕಿ – ಅರ್ಧ ಬಟ್ಟಲು . ಸಕ್ಕರೆ- ಅರ್ಧ ಬಟ್ಟಲು . ಏಲಕ್ಕಿ ಪುಡಿ-ಅರ್ಧ ಚಮಚ…

Read More »
ಫ್ರೀಡಂ ಟಿವಿ ವಿಶೇಷ

ಕ್ಯಾಪ್ಟನ್ ಆದ ನರ್ಮತಾ: ಇದರ ಹಿಂದಿದೆ ಸಂಗೀತಾ ಮತ್ತು ಡ್ರೋನ್ ಪ್ರತಾಪ್ ಕೈಚಳಕ !!

Big boss 10 : ಬಿಗ್ ಬಾಸ್ ಕನ್ನಡ 10 ಕಾರ್ಯಕ್ರಮದಲ್ಲಿ 11ನೇ ವಾರ ಕ್ಯಾಪ್ಟನ್ ಪಟ್ಟಕ್ಕೇರಿದ್ದಾರೆ ನಮ್ರತಾ. ಎರಡು ವಾರಗಳಿಂದ ಕ್ಯಾಪ್ಟನ್ ಕೋಣೆಗೆ ಬೀಗ ಜಡಿಯಲಾಗಿತ್ತು.…

Read More »
ಫ್ರೀಡಂ ಟಿವಿ ವಿಶೇಷ

ಹಿಜಾಬ್ ಗೆ ಅವಕಾಶ ಕಲ್ಪಿಸಿದ್ದಕ್ಕೆ ಬಿಜೆಪಿ ಖಂಡನೆ ತೀವ್ರ ಖಂಡನೆ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಹಿಜಾಬ್ ವಿಚಾರದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮತ್ತೆ ಹಿಜಾಬ್ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ…

Read More »
Top News

ಲೋಕಸಭಾ ಚುನಾವಣೆ ನಿಮಿತ್ತ-ಕಾಂಗ್ರೆಸ್ ಪ್ರಣಾಳಿಕೆ ರಚನಾ ಸಮಿತಿ ರಚನೆ

ಬೆಂಗಳೂರು; ಲೋಕಸಭಾ ಚುನಾವಣೆ ನಿಮಿತ್ತ-ಕಾಂಗ್ರೆಸ್ ಪ್ರಣಾಳಿಕೆ ರಚನಾ ಸಮಿತಿ ರಚನೆಬೆಂಗಳೂರು – ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ಜೋರಾಗಿದೆ. ಇನ್ನೂ ಇಂದು ಕಾಂಗ್ರೆಸ್ ಪಕ್ಚದ ಪ್ರಣಾಳಿಕೆ…

Read More »
ಆರೋಗ್ಯ

ನಿಮಗೆ ಇಷ್ಟ ಇದ್ದರೂ ಕೂಡ , ಗರ್ಭವಸ್ಥೆಯಲ್ಲಿ ಮಾತ್ರ ಈ ಹಣ್ಣುಗಳನ್ನು ತಿನ್ನಬಾರದು ..!!

Freedom tv desk : ಗರ್ಭಿಣಿಯರು ತಾನು ಆರೋಗ್ಯವಾಗಿದ್ದರೆ, ಹುಟ್ಟುವಂತಹ ಮಗು ಕೂಡ ಆರೋಗ್ಯವಾಗಿರುವುದನ್ನು ಈ ಕಾರಣಕ್ಕಾಗಿ ಗರ್ಭಾವಸ್ಥೆಯಲ್ಲಿ ಸೇವಿಸುವ ಆಹಾರ ಪದಾರ್ಥಗಳ ಬಗ್ಗೆ ಹೆಚ್ಚಿನ ಕಾಳಜಿಯನ್ನು…

Read More »
Top News

ಮದ್ಯಪಾನ ಮಾಡಿ ವಾಹನ ಚಾಲನೆ – 88 ಕೇಸ್ ದಾಖಲು

ಬೆಂಗಳೂರು; ಡಿಸೆಂಬರ್ 22 ರಂದು ಬೆಂಗಳೂರು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡಿದ್ದರು. ರಾತ್ರಿ ವೇಳೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಮೇಲೆ ಕೇಸ್ ಒಟ್ಟು…

Read More »
Top News

ಸಲಾರ್ ಉಗ್ರಂ ರಿಮೇಕ್ ಸಿನಿಮಾನಾ , ರಾಕಿ ಇದ್ದಾರಾ..? ಎಲ್ಲದಕ್ಕೂ ಕ್ಲಾರಿಟಿ ಕೊಟ್ಟ ನಿರ್ದೇಶಕ ಪ್ರಶಾಂತ್ ನೀಲ್

freedom tv desk : ನಿರ್ದೇಶಕ ಪ್ರಶಾಂತ್ ನೀಲ್ ಮಾಡಿರುವುದು ಕೇವಲ ಮೂರನೇ ಚಿತ್ರ ಆದರೂ ಅವರು ದೇಶದ್ಯಾಂತ ಮನೆಮಾತಾಗಿರುವುದನ್ನು ನೋಡಿದ್ರೆ ನಿಜಕ್ಕೂ ಆಶ್ಚರ್ಯಕರವಾಗಿದೆ. ಉಗ್ರಂ ,…

Read More »
Top News

ಹಿಜಾಬ್ ನಿಷೇಧ ಹಿಂಪಡೆಯಲು ಸಿಎಂ ಸಿದ್ದರಾಮಯ್ಯ ಸೂಚನೆ

ಮೈಸೂರು ; ರಾಜ್ಯದಲ್ಲಿ ಹಿಜಾಬ್ ನಿಷೇಧಿಸಿದ್ದ ಬಿಜೆಪಿ ಸರ್ಕಾರದ ಆದೇಶವನ್ನು ವಾಪಸ್ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.ಈ ಬಗ್ಗೆ ಮೈಸೂರಿನಲ್ಲಿ ಮಾತಾನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಹಿಜಾಬ್ ನಿಷೇಧವನ್ನು…

Read More »
ರಾಜ್ಯ

PSI ಅಕ್ರಮ : ಸರ್ಕಾರಿ ಪರ ವಕೀಲರಾಗಿ ಸುಧನ್ವ ನೇಮಕ

ಬೆಂಗಳೂರು : ಪಿಎಸ್‌ಐ ನೇಮಕಾತಿ ಅಕ್ರಮದ ಸರ್ಕಾರದ ಪರ ವಾದ ಮಂಡಿಸಲು ವಕೀಲ ಸುಧನ್ವರವರನ್ನ ಗೃಹ ಇಲಾಖೆ ನೇಮಕ ಮಾಡಿದೆ.. ಈ ಬಗ್ಗೆ ವಿಚಾರಣೆ ನಡೆಸುತ್ತಿರುವ ನಿವೃತ್ತ…

Read More »
ಆರೋಗ್ಯ

ಸಿರಿಧಾನ್ಯಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳಬೇಕು ಎನ್ನುವುದು ಇದೇ ಕಾರಣಕ್ಕೆ..

ಸಿರಿಧಾನ್ಯಗಳು ಆರೋಗ್ಯಕ್ಕೆ ಸಾಕಷ್ಟು ಲಾಭಗಳನ್ನು ನೀಡುತ್ತವೆ. ಈ ಬಗ್ಗೆ ಆಯುರ್ವೇದ ವೈದ್ಯರು ನೀಡಿದ ಮಾಹಿತಿ ಪ್ರಕಾರ ಅನೇಕರು ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಲಬೇಕು. ಕಾಯಿಲೆಗಳಿಂದ ದೂರವಾಗಿ ಸದೃಢರಾಗಿರಬೇಕೆಂದು ಸಿರಿಧಾನ್ಯದ ಬಳಕೆ…

Read More »
ಫ್ರೀಡಂ ಟಿವಿ ವಿಶೇಷ

ಕೂದಲು ಉದುರುವುದನ್ನು ಕಡಿಮೆ ಮಾಡುತ್ತಂತೆ ಈ ಬಯೋಟಿನ್ ಪೌಡರ್

ಕೂದಲು ಉದುರುವುದನ್ನು ತಪ್ಪಿಸಬೇಕಾದ್ರೆ ಈ ಬಯೋಟಿನ್ ಬಳಸುವುದು ಉತ್ತಮ. ಇದರಿಂದ ಕೂದಲು ದಪ್ಪಗಾಗಿ ಬೆಳೆಯುತ್ತದೆ ಕೂದಲು ಉದುರುವ ಸಮಸ್ಯೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ. ಆದರೆ ಪ್ರತಿಯೊಬ್ಬರಲ್ಲೂ ಅದಕ್ಕೆ ಕಾರಣಗಳು…

Read More »
ಫ್ರೀಡಂ ಟಿವಿ ವಿಶೇಷ

ಮೂಲೆ ಗುಂಪಾದ ಇಂದಿರಾ ಕ್ಯಾಂಟೀನ್..!

Tumakuru: ರಾಜ್ಯದಲ್ಲಿ ಈ ಬಾರಿ ಜನ ಮೆಚ್ಚಿದ ನಾಯಕರ ಸ್ಥಾನದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಮೊದಲ ಸ್ಥಾನ ನೀಡಲಾಗಿತ್ತು. ಅದಕ್ಕೆ ತಕ್ಕನಾಗಿ ಸಿಎಂ ಕೂಡ ರಾಜ್ಯದ ಜನರಿಗೆ ಸಹಾಯವಾಗುತ್ತವಂತೆ…

Read More »
ಫ್ರೀಡಂ ಟಿವಿ ವಿಶೇಷ

ಹುಣಸೇ ಕ್ಯಾಂಡಿ

ರುಚಿಕರವಾದ ಹುಣಸೇ ಕ್ಯಾಂಡಿ ಮಾಡುವ ವಿಧಾನ… ಬೇಕಾಗುವ ಪದಾರ್ಥಗಳು…. ಹುಣಸೇ ಹಣ್ಣು – ಒಂದು ಹಿಡಿ. ಜೀರಿಗೆ ಪುಡಿ – ಒಂದು ಚಮಚ. ಖಾರದ ಪುಡಿ -ಅರ್ಧ…

Read More »
ಆರೋಗ್ಯ

ಗ್ರೀನ್ ಚಿಕನ್ ಕರ್ರಿ

ರುಚಿಕರವಾದ ಗ್ರೀನ್ ಚಿಕನ್ ಕರ್ರಿ ಮಾಡುವ ವಿಧಾನ … ಬೇಕಾಗುವ ಪದಾರ್ಥಗಳು….. . ಎಣ್ಣೆ – 3 ಚಮಚ . ಶುಂಟಿ -ಬೆಳ್ಳುಳ್ಳಿ ಪೇಸ್ಟ್ – 1…

Read More »
ಫ್ರೀಡಂ ಟಿವಿ ವಿಶೇಷ

ಕಿಚ್ಚ ಸುದೀಪ್ ವಾರ್ನಿಂಗ್ ಕೊಟ್ಟಿದ್ರೂ ತನ್ನ ಗುಂಡಿ ತಾನೇ ತೋಡಿಕೊಂಡ ಸಂಗೀತಾ…!!

Freedom tv desk : ಬಿಗ್ ಬಾಸ್ ಮನೆಯಲ್ಲಿ ಈ ತಿಂಗಳ ಅರಂಭದಲ್ಲಿಯೇ ಕಿಚ್ಚ ಸುದೀಪ್ ಅವರು ವೀಕೆಂಡ್ ಎಪಿಸೋಡ್​ನಲ್ಲಿ ಸ್ನೇಹಿತ್​ಗೆ ಫೂಟೇಜ್, ಕಂಟೆಂಟ್ ಅಂತೆಲ್ಲ ಮಾತನಾಡಬೇಡಿ…

Read More »
ಜಿಲ್ಲೆ

ದುರ್ವಾಸನೆಯ ಸೌಧವಾದ ಧಾರವಾಡ ಮಿನಿ ವಿಧಾನಸೌಧ..!

Dharwad; ಸರ್ಕಾರಿ ಕಚೇರಿ ಅಂದರೆ ಸ್ವಚ್ಚತೆಗೆ ಮಾದರಿಯಾಗಿರಬೇಕು. ಆದರೆ ಇಲ್ಲೊಂದು ಸರ್ಕಾರಿ ಹತ್ತಾರು ಕಚೇರಿಯನ್ನು ಒಂದೇ ಕಟ್ಟಡದಲ್ಲಿ ಹೊಂದಿರುವ ಮಿನಿ ವಿಧಾನ ಸೌಧ ದುರ್ವಾಸನೆಯ ಸೌಧವಾಗಿ ಬದಲಾಗಿದೆ.…

Read More »
ಫ್ರೀಡಂ ಟಿವಿ ವಿಶೇಷ

ಪೋಷಕರೇ, ನಿಮ್ಮ ಮಗು ಶಾಲೆಗೆ ಹೋಗುವುದಿಲ್ಲ ಎಂದು ಹಠ ಮಾಡುತ್ತಿದ್ಯಾ.. ? ಹಾಗಾದ್ರೆ ಹೀಗೆ ಮಾಡಿ ನೋಡಿ…..

Freedom tv desk : ಶಾಲೆಗೆ ಹೋಗೋದಿಲ್ಲವೆಂದು ಮಕ್ಕಳ ಹಠ ಮಾಡುತ್ತಿದ್ದರೆ ನೀವು ಚಿಂತಿಸಬೇಕಾಗಿಲ್ಲ. ನಾವು ನಿಮ್ಮ ಮಗುವಿಗೆ ತನ್ನ ಶಾಲೆಯನ್ನು ಪ್ರೀತಿಸಲು ಕಲಿಸುವ ಕೆಲವು ವಿಧಾನಗಳ…

Read More »
ಫ್ರೀಡಂ ಟಿವಿ ವಿಶೇಷ

ಸಚಿವ ಜಮೀರ್ ಶೋಕಿಗೆ ಜನಾಕ್ರೋಶ..!

Zameer Ahmed; ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಸಚಿವ ಜಮೀರ್ ಅಹಮದ್ ಖಾನ್, ಸಂಕಷ್ಟಗಳ ಮೇಲೆ ಸಂಕಷ್ಟಗಳನ್ನ ತಂದಂತೆ ಕಾಣ್ತಿದೆ. ಇತ್ತೀಚೆಗೆ ಸ್ಪೀಕರ್ ವಿಚಾರವಾಗಿ ಮಾತಾಡಿ ವಿವಾದಕ್ಕೆ ಕಾರಣವಾಗಿದ್ದ…

Read More »
ಆರೋಗ್ಯ

ಮನೆಯಲ್ಲಿಯೇ ಬೆಳೆಸಿ ದೊಡ್ಡಪತ್ರೆ : ದೂರ ಮಾಡಿ ನಿಮ್ಮ ಅರೋಗ್ಯದ ತಾಪತ್ರೆ :

Freedom tv desk : ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು…

Read More »
ಆರೋಗ್ಯ

ಕಡ್ಲೆಪುರಿ ಪೇಪರ್ ದೋಸೆ

ರುಚಿಕರವಾದ ಹಾಗೂ ದಿಡೀರ್ ಅಂತ ಲಂಚ್ ಬಾಕ್ಸ್​ಗೆ ದೋಸೆ ಮಾಡಬೇಕಾ..? ಕಡ್ಲೆಪುರಿ ಪೇಪರ್ ದೋಸೆ ಬೇಕಾಗುವ ಪದಾರ್ಥಗಳು … . ಕಡ್ಲೆಪುರಿ – 2 ಬಟ್ಟಲು. ಚಿರೋಟಿ…

Read More »
ಫ್ರೀಡಂ ಟಿವಿ ವಿಶೇಷ

ಡಿ. 22ರಂದು ಜಗತ್ತಿನಾದ್ಯಂತ ‘ಸಲಾರ್ ಪಾರ್ಟ್ 1 ಬಿಡುಗಡೆ

Salar Movie Part 1; ಹೊಂಬಾಳೆ ಫಿಲಂಸ್‍ ರವರ ‘ಸಲಾರ್ ಪಾರ್ಟ್ 1: ಸೀಸ್‍ಫೈರ್’, ಡಿ. 22ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ.ಈ ಮಧ್ಯೆ ಚಿತ್ರವನ್ನು ದಕ್ಷಿಣ ಭಾರತದ…

Read More »
ಫ್ರೀಡಂ ಟಿವಿ ವಿಶೇಷ

ಕಲ್ಲಂಗಡಿ ಹಣ್ಣು, ಬೀಜದಲ್ಲಿರುವ ಆರೋಗ್ಯಕರ ಪ್ರಯೋಜನಗಳು

Freedom Tv desk : ರಸಭರಿತ ಹಣ್ಣು ಎಂದಾಕ್ಷಣ ನೆನಪಿಗೆ ಬರುವ ಮೊದಲ ಹಣ್ಣು ಎಂದರೆ, ಅದು ಕಲ್ಲಂಗಡಿ ಹಣ್ಣು. ಸಾಕಷ್ಟು ಮಂದಿ ಕಲ್ಲಂಗಡಿ ಹಣ್ಣು ಇಷ್ಟಪಟ್ಟು…

Read More »
ಫ್ರೀಡಂ ಟಿವಿ ವಿಶೇಷ

ಕಾಟೇರ ನಂತರ , ತರುಣ್ ಕಿಶೋರ್ ಮತ್ತಷ್ಟು ಎತ್ತರಕ್ಕೆ ಏರಲಿದ್ದಾರೆ

freedom Tv desk : ಬಹುಭಾಷಾ ನಟ ಜಗಪತಿ ಬಾಬು ಪ್ರಸ್ತುತ ವಿವಿಧ ಭಾಷೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜಗಪತಿ ಬಾಬು ನಟನೆಯ ಸಲಾರ್ ಈ ವಾರ ಬಿಡುಗಡೆಯಾಗಲಿದೆ…

Read More »
ಟೆಕ್ ಲೈಫ್

ಧೂಮಪಾನ ಮಾಡುವ ಯುವತಿಯರಲ್ಲಿ ಸಂತಾನೋತ್ವತ್ತಿ ಆರೋಗ್ಯ ಸಮಸ್ಯೆಗಳು

freedom tv desk : ಸಿಗರೇಟಿನಲ್ಲಿರುವ ನಿಕೋಟಿನ್ ಮತ್ತು ಇತರ ಹಾನಿಕರಕ ವಸ್ತುಗಳು ಅಂಡಾಶಯಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು ಮತ್ತು ಹಾರ್ಮೋನುಗಳ ಸಮತೋಲನಕ್ಕೆ ಅಡ್ಡಿಯಾಗಬಹುದು, ಇದು…

Read More »
ಫ್ರೀಡಂ ಟಿವಿ ವಿಶೇಷ

ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್ ಅಂಬಾಸಿಡರ್ ಶಿವಣ್ಣ

Freedom TV desk ; ಬೆಂಗಳೂರು; ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್‌ ರಾಯಭಾರಿ ಶಿವಣ್ಣ ಗೆ ಸಿಎಂ ಸನ್ಮಾನ ನಂದಿನಿ ಬ್ರಾಂಡ್‌ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದ ಸಿಎಂ…

Read More »
ಆರೋಗ್ಯ

ರುಚಿಕರವಾದ ಹೋಟೇಲ್ ಸ್ಟೈಲ್ ರವೆ ಇಡ್ಲಿ

ರುಚಿಕರವಾದ ರವೆ ಇಡ್ಲಿ ಮಾಡುವ ವಿಧಾನ ಬೇಕಾಗುವ ಪದಾರ್ಥಗಳು….. ರವೆ – 1 ಬಟ್ಟಲು. ಮೊಸರು – 1 ಬಟ್ಟಲು. ಉಪ್ಪು – ರುಚಿಗೆ ತಕ್ಕಷ್ಟು. ಅಡುಗೆ…

Read More »
Top News

ದಾಖಲೆ ಬರೆದ ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಎಂ ನಾಗಪ್ರಸನ್ನ

Freedom TV desk ; BENGALURU: ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ ಎಂ ನಾಗಪ್ರಸನ್ನ ದಾಖಲೆ ಪುಟ್ಟಕ್ಕೆ ಸೇರಿದ್ದಾರೆ. ದೆಹಲಿ ಹೈಕೋರ್ಟ್‌ನ ನ್ಯಾಯಾಧೀಶರು ಒಂದೇ ದಿನದಲ್ಲಿ 65 ತೀರ್ಪುಗಳನ್ನು…

Read More »
ಜ್ಯೋತಿಷ್ಯ

Astrology | ಜ್ಯೋತಿಷ್ಯದಲ್ಲಿ ಕರ್ಮಕಾರಕ ಗ್ರಹ ಶನಿ ಮತ್ತು ಧರ್ಮಕಾರಕ ಗ್ರಹ ಗುರು

ಭಚಕ್ರದ ಪ್ರಕಾರ 9ನೇ ಮನೆ ಧನಸ್ಸುರಾಶಿ ಆಗಿದ್ದು ಇದರ ಅಧಿಪತಿ ಗುರು. ಹತ್ತನೇ ಮನೆ ಮಕರ ರಾಶಿ ಆಗಿದ್ದು ಅದರ ಅಧಿಪತಿ ಶನಿ. ಒಂಬತ್ತನೇ ಮನೆಯನ್ನು ಧರ್ಮ…

Read More »
#Exclusive News

ಹೊಟ್ಟೆಯಲ್ಲಿ 20 ಕೋಟಿ ಮೌಲ್ಯದ ಕೊಕೇನ್ನೊಂದಿಗೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದ ನೈಜೀರಿಯಾ ಪ್ರಜೆ ಬಂಧನ ..!

Freedom Tv Desk : ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಪ್ರಯಾಣಿಕರಿಂದ 20 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ. ನೈಜೀರಿಯಾ…

Read More »
ಫ್ರೀಡಂ ಟಿವಿ ವಿಶೇಷ

ಇಂದು ಮೋದಿ ಭೇಟಿ ಮಾಡಲಿರೋ ದೊಡ್ಡ ಗೌಡರು ಹಾಗೂ ಹೆಚ್​​​ಡಿಕೆ

ಫ್ರೀಡಂ ಟಿವಿ ಡೆಸ್ಕ್ ನವದೆಹಲಿ; ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನ ಜೆಡಿಎಸ್​ ವರಿಷ್ಠ ಹೆಚ್​​.ಡಿ. ದೇವೇಗೌಡ ಹಾಗೂ ಜೆಡಿಎಸ್​​ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಭೇಟಿಯಾಗಲಿದ್ದಾರೆ. ಲೋಕಸಭಾ ಚುನಾವಣೆ ಸನಿಹ…

Read More »
Top News

ಲೋಕಸಭೆ ಚುನಾವಣೆಗೆ‌ ಕಾಂಗ್ರೆಸ್ ಸಂಭಾವ್ಯ ಪಟ್ಟಿ ಇಲ್ಲಿದೆ‌..!

ಇಡೀ ದೇಶವೇ ಲೋಕಸಭೆ ಚುನಾವಣೆ ಸಜ್ಜಾಗಿದೆ. ಇದರ ನಡುವೆ ಕಾಂಗ್ರೆಸ್ ನಿಂದ ಸಂಭಾವ್ಯ ಪಟ್ಟಿ ಬಿಡುಗಡೆಯಾಗಿದೆ. ಚುನಾವಣೆಗೆ‌ ಅಖಾಡಕ್ಕೆ ಯಾರ‍್ಯಾರು ಇಳಿಯಲಿದ್ದಾರೆ ನೋಡೋದಾದ್ರೆ, ಚಾಮರಾಜನಗರ – ಹೆಚ್…

Read More »
ರಾಜಕೀಯ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಭೇಟಿಯಾದ ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ : ಉಪಮುಖ್ಯಮಂತ್ರಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಟನಲ್ ರಸ್ತೆ ನಿರ್ಮಾಣ, ಮೆಟ್ರೋ…

Read More »
ಆರೋಗ್ಯ

ಮಗುವಿನ ಬೆಳವಣಿಗೆಗೆ ನುಗ್ಗೆ ಸೊಪ್ಪಿನ ಪುಡಿ ತಿನ್ನಿಸೋದು ಮುಖ್ಯ ಯಾಕೆ?

ನಾವು ದಿನನಿತ್ಯ ಸೇವಿಸುವ ಆಹಾರದ ಬಗ್ಗೆ ಹಾಗೂ ಮಕ್ಕಳಿಗೆ ಎಂತಹ ಆಹಾರ ನೀಡಿದರೆ ಉಪಯುಕ್ತ ಎಂಬುವುದನ್ನು ತಿಳಿದುಕೊಳ್ಳಿ.. ಮಕ್ಕಳ ಆಹಾರದಲ್ಲಿ ನುಗ್ಗೆ ಸೊಪ್ಪಿನ ಪುಡಿಯನ್ನು ಸೇರಿಸಿದರೆ, ಹಲವಾರು…

Read More »
Top News

Hema Choudhary | ಹಿರಿಯ ನಟಿ ಹೇಮಾ ಚೌಧರಿ ಆರೋಗ್ಯದಲ್ಲಿ ಏರುಪೇರು

ಫ್ರೀಡಂ ಟಿವಿ ಡೆಸ್ಕ್ ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ನಟಿ ಹೇಮಾ ಚೌಧರಿ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಬ್ರೈನ್​ ಹ್ಯಾಮರೇಜ್​ನಿಂದ ಬಳಲುತ್ತಿರುವ ಹಿರಿಯ ನಟಿ…

Read More »
ಆರೋಗ್ಯ

ಕಣ್ಣಿನ ದೃಷ್ಟಿ ಚೆನ್ನಾಗಿರಬೇಕೆ..ಹಾಗಿದ್ದರೇ ಇಲ್ಲಿದೆ ಸರಳ ಮಾರ್ಗ

Health Tipes: ಕಣ್ಣಿನ ದೃಷ್ಟಿ ಸಾಮರ್ಥ್ಯ ಹೆಚ್ಚಿಸಲು ಸುಲಭ ಮತ್ತು ಪರಿಣಾಮಕಾರಿಗಳುದೃಷ್ಟಿ ದೋಷ ಸರಿಪಡಿಸುವ ಮಸೂರಗಳು ಮತ್ತು ಶಸ್ತ್ರಚಿಕಿತ್ಸೆಗಳು ಲಭ್ಯನಿರುವ ಅಯ್ಕೆಗಳಿದ್ದರೂ , ಉತ್ತಮ ಆಯ್ಕೆ ಎಂದರೆ…

Read More »
ರಾಜ್ಯ

ಮೈಸೂರು ಅರಮನೆಗೆ ರಾತ್ರಿ 9 ಗಂಟೆವರೆಗೆ ಪ್ರವಾಸಿಗರಿಗೆ ಅವಕಾಶ ನೀಡಲು ಚಿಂತನೆ

ಮೈಸೂರು : ಹೊಸ ವರ್ಷಾಚರಣೆಗೆ ಅರಮನೆ ನಗರಿ ಮೈಸೂರಿನಲ್ಲಿ ಅದ್ದೂರಿ ತಯಾರಿ ನಡೆಯುತ್ತಿದೆ. ಮೈಸೂರು ಅರಮನೆಯಲ್ಲಿ ಮಾಗಿ ಉತ್ಸವಕ್ಕೆ ವೇದಿಕೆ ಸಿದ್ಧವಾಗಿದೆ. ಇದರ ನಡುವೆ ದಸರಾ ಸಂಭ್ರಮವನ್ನು…

Read More »
ಆರೋಗ್ಯ

ದೇಶದಲ್ಲಿ 20 ಜೆನ್​ 1 ಕೇಸ್​ ದಾಖಲು : ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​

ಬೆಂಗಳೂರು :  ಕೋವಿಡ್​ -19 ರೂಪಾಂತರಿ ತಳಿ ಜೆನ್​ 1 ರಾಜ್ಯದಲ್ಲಿ ಹರಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಪ್ರತಿಕ್ರಿಯೆ ನೀಡಿದ್ದು, ಕೊರೊನಾ ವೈರಸ್​…

Read More »
ಜಿಲ್ಲೆ

ಪ್ರಧಾನಮಂತ್ರಿಗೆ ಮಾಧ್ಯಮದ ಎದುರು ಬಂದು ನಿಲ್ಲುವ ತಾಕತ್ತಿಲ್ಲ – ಹೆಚ್,ವಿಶ್ವನಾಥ್

ಮೈಸೂರು : ಪ್ರಧಾನಮಂತ್ರಿಗೆ ಮಾಧ್ಯಮದ ಎದುರು ಬಂದು ನಿಲ್ಲುವ ತಾಕತ್ತು ಇಲ್ಲ. ಇಡೀ ಜಗತ್ತಿನ‌ ಮುಂದೆ ಭಾರತದ ಮಾನ ಬೆತ್ತಲಾಗಿದೆ. ಸಂಸತ್ತನ್ನ,ಸಂಸತ್ತಿನ ಪ್ರಶ್ನೋತ್ತರಗಳನ್ನು ದುರ್ಬಲಗೊಳಿಸುವುದು ಪ್ರಜಾಪ್ರಭುತ್ವಕ್ಕೆ ದೊಡ್ಡ…

Read More »
ಫ್ರೀಡಂ ಟಿವಿ ವಿಶೇಷ

ಚಳಿಗಾಲದಲ್ಲಿ ಮಕ್ಕಳನ್ನು ಕಾಡುವ ಅನಾರೋಗ್ಯ, ಸೂಕ್ತ ಪರಿಹಾರವೇನು.. ?

ಚಳಿಗಾಲ ಶುರುವಾಗಿದ್ದು , ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು. ವಿಶೇಷವಾಗಿ ಮಕ್ಕಳ ಆರೋಗ್ಯದ ಮೇಲೆ ನಿಗಾವಹಿಸಬೇಕು. ಚಳಿಗಾಲ ಶುರುವಾದಂತೆ ಮಕ್ಕಳನ್ನು ಒಂದಲ್ಲ ಒಂದು ಆರೋಗ್ಯ…

Read More »
ಜಿಲ್ಲೆ

ಈ ದೇಶದಲ್ಲಿ ಒಂದೇ ಒಂದು ಮಸೀದಿಯನ್ನು ಉಳಿಸೋದಿಲ್ಲ : ಕೆ.ಎಸ್​ ಈಶ್ವರಪ್ಪ

ಗದಗ : ಹಿಂದೂ ರಾಷ್ಟ್ರ ಮಾಡುವುದು ಬಿಜೆಪಿ ಅಜೆಂಡಾ ಅಲ್ಲಾ. ಹಿಂದೂ ರಾಷ್ಟ್ರ ಮಾಡುವುದು ದೇಶದ ಹಿಂದೂಗಳ ಅಜೆಂಡಾ ಎಂದು ಸಿಎಂ ಸಿದ್ದರಾಮಯ್ಯಗೆ  ಮಾಜಿ ಸಚಿವ ಕೆ.ಎಸ್​…

Read More »
ಆರೋಗ್ಯ

ಸೇಬು ಹಣ್ಣು ತಿಂದ ಮೇಲೆ , ಇಂತಹ ಅಹಾರಗಳನ್ನು ತಿನ್ನಬಾರದು ಎಚ್ಚರ ಎಚ್ಚರ…!

ಸೇಬು ಹಣ್ಣು ಆರೋಗ್ಯಕ್ಕೆ ಒಳ್ಳೆಯದೇ , ಇದರಲ್ಲಿ ಎರಡು ಮಾತಿಲ್ಲ . ಆದರೆ ಈ ಹಣ್ಣು ಸೇವನೆ ಮಾಡಿದ ಬಳಿಕ , ಕೆಲವೊಂದು ಆಹಾರಗಳಿಂದ ದೂರ ಇರಬೇಕು.…

Read More »
Freedom TV

ಮತ್ತೆ ವಕ್ಕರಿಸಿದ ಕೋರೋನ, ತಡೆಗಟ್ಟುವ ಕ್ರಮಗಳೇನು ..?

ದೇಶದಲ್ಲಿ ಮತ್ತೆ ಕೋರೊನ ಮತ್ತೆ ಅಬ್ಬರಿಸಿದೆ. ಕೇರಳದಲ್ಲಿ ಕೋವಿಡ್‌ ಗೆ ಮೊದಲ ಬಲಿಯಾಗಿದೆ ಎನ್ನಲಾಗಿದೆ. ಈಗಾಗಲೇ ಕೋರೋನ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ರೀತಿಯ ಕ್ರಮಕೈಗೊಂಡಿದೆ.…

Read More »
ಆರೋಗ್ಯ

ಕೊವೀಡ್ ಸಂಖ್ಯೆ ಏರಿಕೆ ಸಿಎಂ ಹೈವೋಲ್ಟೇಜ್​ ಮಿಟೀಂಗ್

ಬೆಂಗಳೂರು : ಕೇರಳ ರಾಜ್ಯದಲ್ಲಿ ಕೊವೀಡ್​ ಪ್ರಮಾಣ ದಿನಂಪ್ರತಿ ಹೆಚ್ಚುತ್ತಲೇ ಇದೆ. ಕೊವೀಡ್​ ಹೆಚ್ಚಾದ ಕಾರಣ ಕರ್ನಾಟಕದಲ್ಲಿ ಕಚ್ಚೆಚ್ಚರ ವಹಿಸಲಾಗಿದ್ದು, ಗಡಿಭಾಗದಲ್ಲಿ ಹೈ ಆಲರ್ಟ್​​​ ಘೋಷಣೆ ಮಾಡಿದ್ದಾರೆ.…

Read More »
ರಾಜಕೀಯ

ಅಮಿತ್‌ ಶಾ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ : ಇಂದು ಸಿಎಂ ಸಿದ್ದರಾಮಯ್ಯರವರು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಹಾರದ ಕುರಿತು ಚರ್ಚೆ ನಡೆಸಿದರು. ರಾಜ್ಯದ 236…

Read More »
Freedom TV

ETCM ಆಸ್ಪತ್ರೆಯ ಮರು ಪ್ರಾರಂಭಕ್ಕೆ ಅಶ್ವಿನಿ ಪುನಿತ್ ಸಾಥ್‌

ಕೋಲಾರ: ದ ಹೆಸರುವಾಸಿಯಾಗಿದ್ದ ಇಟಿಸಿಎಂ ಆಸ್ಪತ್ರೆಯು ಕೆಲ ವರ್ಷಗಳಿಂದ ನಾನಾ ಕಾರಣದಿಂದ ಮುಚ್ಚಲ್ಪಟ್ಟಿತ್ತು. ಇದೀಗ ಮತ್ತೆ ಪುನಾರಂಭವಾಗಿದೆ. ಮತ್ತೆ ಪುನಾರಂಭವಾಗಿರುವ ವಿಂಗ್ಸ್ ಇಟಿಸಿಎಂ ಆಸ್ಪತ್ರೆಗೆ ದೀಪ ಬೇಳಗುವ…

Read More »
ಜಿಲ್ಲೆ

ಕರ್ತವ್ಯ ಲೋಪ ಹಿನ್ನೆಲೆ ಮೂವರು PSI ಸೇರಿ ಐವರು ಪೊಲೀಸರು ಅಮಾನತು

ತುಮಕೂರು : ಕರ್ತವ್ಯ ಲೋಪ ಹಿನ್ನಲೆ ಮೂವರು ಪಿಎಸ್ಐ ಸೇರಿ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ತುಮಕೂರು ಎಸ್ಪಿ ಕೆ.ವಿ.ಅಶೋಕ್ ಆದೇಶ ಹೊರಡಿಸಿದ್ದು, ತುರುವೇಕೆರೆ ಠಾಣಾ ಪಿಎಸ್ಐಗಳಾದ ಗಣೇಶ್…

Read More »
ಮನರಂಜನೆ

ಸೂಪರ್ ಹೀರೋ ‘ಹನುಮಾನ್’ ಸಿನಿಮಾದ ಮೊದಲ ನೋಟ ರಿಲೀಸ್..

ಪ್ರಶಾಂತ್ ವರ್ಮಾ ಆಕ್ಷನ್ ಕಟ್ ಹೇಳಿರುವ ತೇಜ ಸಜ್ಜ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಹನು-ಮಾನ್’ ಟೀಸರ್ ಬಿಡುಗಡೆಯಾಗಿದೆ. ಪ್ರೈಮ್ ಶೋ ಎಂಟಟೈನ್ಮೆಂಟ್ ಬ್ಯಾನರ್ ನಿರ್ಮಾಣದಲ್ಲಿ ಮೂಡಿ…

Read More »
ಜ್ಯೋತಿಷ್ಯ

2024 ರಲ್ಲಿ 12 ಬಾರಿ ಸೂರ್ಯನ ರಾಶಿ ಬದಲಾವಣೆ , ಇವರಿಗೆ ಕೋಟ್ಯಾಧಿಪತಿ ಯೋಗ..!

ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯ ದೇವನಿಗೆ ವಿಶೇಷ ಸ್ತಾನವಿದೆ. 2024 ರಲ್ಲಿ , ಸೂರ್ಯನು ತನ್ನ ರಾಶಿಯನ್ನು 12 ಬಾರಿ ಬದಲಾಯಿಸಲಿದ್ದಾನೆ. ಸೂರ್ಯ ದೇವನ ಈ ಸಂಚಾರದಿಂದಾಗಿ ಕೆಲವು…

Read More »
ಆರೋಗ್ಯ

ಮೂಳೆಗಳು ಆರೋಗ್ಯದಿಂದಿರಬೇಕಾದರೆ ಈ ಅಹಾರಗಳನ್ನು ಈಗಲೇ ತಪ್ಪಿಸಿ

ಅನೇಕ ಆಹಾರಗಳು ಮೂಳೆಯು ಬಲಕ್ಕೆ ಅವಶ್ಯಕವಾದರೆ ಕೆಲವೊಂದು ಆಹಾರಗಳು ಮೂಳೆಯ ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮವನ್ನು ಬೀರಬಹುದು. ಅವು ಆಸ್ಟಿಯೊಪೊರೋಸಿಸ್ನಂತಹ ಪರಿಸ್ಥಿತಿಗಳಿಗೆ ಕಾರಣವಾಗಬಹುದು. ಸೋಡಾಗಳು ಮತ್ತು ಕಾರ್ಬೊನೇಟಎರ್…

Read More »
ಆರೋಗ್ಯ

ನಿಮ್ಮ ಚರ್ಮಕ್ಕೆ ಕಾಂತಿಯನ್ನು ನೀಡುವ ವಿಟಮಿನ್ ‘ಇ’ ಭರಿತ ಆಹಾರಗಳಿವು

ನಮ್ಮ ತ್ವಚೆ ಆರೋಗ್ಯವಾಗಿ ಕಾಂತಿಯನ್ನು ಹೊಂದಿರಬೇಕಾದರೆ ಈ ಕೆಲವು ಆಹಾರಗಳನ್ನು ನಿಮ್ಮ ಡಯಟ್ ನಲ್ಲಿ ಸೇರಿಸುವುದು ಮುಖ್ಯ ಒಳಗಿನಿಂದ ನಿಮ್ಮ ಚರ್ಮವನ್ನು ಪೋಷಿಸಲು ಅಗತ್ಯವಾದ ವಿಟಮಿನ್ ಇ…

Read More »
Freedom TV

ದಿನಾ ಟೀ ಜಾಸ್ತಿ ಕುಡಿತೀರಾ..? ಕಿಡ್ನಿಯಲ್ಲಿ ಸ್ಟೋನ್ ಆಗುತ್ತೆ ಹುಷಾರ್..!

ದಿನನಿತ್ಯ ಟೀ ಕುಡಿಯುವ ಅಭ್ಯಾಸವಿದ್ರೆ ಮೊದಲು ಗಮನದಲ್ಲಿಟ್ಟುಕೊಳ್ಳಿ… ಕಿಡ್ನಿ ಕಲ್ಲುಗಳನ್ನು ನಿರ್ಲಕ್ಷ್ಯ ಮಾಡಬೇಡಿ. ಅದರ ಸೂಚನೆಗಳನ್ನು ತಿಳಿದುಕೊಳ್ಳಿ. ಆಗಾಗ ಬರುವ ಹೊಟ್ಟೆ ನೋವು , ಪಕ್ಕೆ ನೋವು…

Read More »
ಜಿಲ್ಲೆ

ಸಿಎಂ ಸಿದ್ದರಾಮಯ್ಯ ಆರು ತಿಂಗಳ ಆಡಳಿತದ ಆತ್ಮಾವಲೋಕನ ಮಾಡಿಕೊಳ್ಳಲಿ : ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ರಾಜ್ಯ ಸರ್ಕಾರ ಅಧಿಕಾರಿಗಳ ವರ್ಗಾವಣೆಯಲ್ಲಿ ಟಾರ್ಗೆಟ್ ಫಿಕ್ಸ್ ಮಾಡಿರುವುದರಿಂದ ಅಧಿಕಾರಿಗಳು ಯೋಜನೆಯಲ್ಲಿ ಕಮಿಷನ್ ಟಾರ್ಗೆಟ್ ಫಿಕ್ಸ್ ಮಾಡುತ್ತಾರೆ. ರಾಜ್ಯದಲ್ಲಿ ಹೊಸ ಸರ್ಕಾರ ಬಂದಿದೆ ಎಂದು…

Read More »
ಜಿಲ್ಲೆ

ಡಿ.23 ರಂದು ಹು-ಧಾ ಇಸ್ಕಾನ್‌ನಲ್ಲಿ ವೈಕುಂಠ ಏಕಾದಶಿ ವಿಶೇಷ ಆಚರಣೆ- ರಾಮಗೋಪಾಲದಾಸ್

ಹು-ಧಾ : ನಗರದ ಮುಖ್ಯ ರಸ್ತೆಯ ರಾಯಾಪುರದ ಬಳಿ ಇರೋ ಇಸ್ಕಾನ್’ನಲ್ಲಿ ಡಿಸೆಂಬರ್ 23 ರಂದು ವೈಕುಂಠ ಏಕಾದಶಿಯನ್ನು ವಿಶೇಷ ಆಚರಣೆ ಮಾಡಲಾಗುವುದು. ಅಂದು ಮಂದಿರದಲ್ಲಿ ದಿನವಿಡೀ…

Read More »
ಜಿಲ್ಲೆ

ಜೂಜಾಟವನ್ನು ಖಂಡಿಸಿ ಚಿತ್ರದುರ್ಗದಲ್ಲಿ ಕರುನಾಡ ವಿಜಯಸೇನೆಯಿಂದ ಪ್ರೊಟೆಸ್ಟ್​

ಚಿತ್ರದುರ್ಗ : ನಗರದ VS ಸಾಗರ IB ಯಲ್ಲಿ ಜೂಜಾಟ (ಇಸ್ಪೀಟ್) ಆಟವನ್ನು ಖಂಡಿಸಿ ಚಿತ್ರದುರ್ಗದಲ್ಲಿ ಕರುನಾಡ ವಿಜಯಸೇನೆ ಪ್ರತಿಭಟನೆ ನಡೆಸಲಾಯಿತು. ನಹರದ ಪ್ರವಾಸಿ ಮಂದಿರದಿಂದ ಡಿಸಿ…

Read More »
ಕ್ರೈಂ ಸ್ಟೋರಿ

ಬಂಗಾರದ ನಾಣ್ಯಗಳನ್ನು ಕೊಡುವುದಾಗಿ ವಂಚಿಸಿದ್ದ ವ್ಯಕ್ತಿ ಬಂಧನ

ಚಿತ್ರದುರ್ಗ : ಬಂಗಾರದ ನಾಣ್ಯಗಳನ್ನು ಕೊಡುವುದಾಗಿ ವಂಚಿಸಿದ್ದ ಆರೋಪಿಯನ್ನು ಮೊಳಕಾಲ್ಮೂರಿನ ರಾಂಪುರ ಪೊಲೀಸರು ಬಂಧಿಸಿ ಅವನಿಂದ 7.70ಲಕ್ಷ ಹಣ ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಆಂಧ್ರದ ಮಿನಿಗಾ…

Read More »
ಜಿಲ್ಲೆ

ಕೋಲಾರದ ಹಾಲು ಒಕ್ಕೂಟದ ಖಾಲಿ ಹುದ್ದೆಗಳಿಗೆ ನಡೆಯುತ್ತಿರುವ ನೇರ ನೇಮಕಾತಿಯಲ್ಲಿ ಅಕ್ರಮ..!

ಕೋಲಾರ : ಕೋಲಾರ ಹಾಲು ಒಕ್ಕೂಟದ 81 ಖಾಲಿ ಹುದ್ದೆಗಳಿಗೆ ನಡೆಯುತ್ತಿರುವ ನೇರ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಸುದ್ದಿ ಹರಿದಾಡುತ್ತಿದೆ. ಹುದ್ದೆಗಳನ್ನು ಲಕ್ಷ ಲಕ್ಷ ಹಣಕ್ಕೆ ಮಾರಾಟ…

Read More »
ರಾಜ್ಯ

ಹೊಸ ವರ್ಷಾಚರಣಗೆ ಯಾವುದೇ ತೊಡಕಿಲ್ಲ – ಪೊಲೀಸ್ ಕಮಿಷನರ್

ಬೆಂಗಳೂರು : ಆರೋಗ್ಯ ಇಲಾಖೆ, ಬಿಬಿಎಂಪಿ ಜೊತೆ ಸಭೆ ನಡೆಸಿದ ಬಳಿಕ ಹೊಷ ವರ್ಷಾಚರಣೆ ಬಗ್ಗೆ ರೂಪುರೇಷೆ ಸಿದ್ಧ, ಕೇರಳದಲ್ಲಿ ಕೊರೊನಾ ಸೋಂಕು ವಕ್ಕರಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ…

Read More »
ಆರೋಗ್ಯ

ಕೇರಳದಲ್ಲಿ ಕೋವಿಡ್​ ಹೆಚ್ಚಳ ಹಿನ್ನೆಲೆ ; ಹೊಸ ಮಾರ್ಗಸೂಚಿ ಬಿಡುಗಡೆ ಮಾಡ್ತೇವೆ : ದಿನೇಶ್ ಗುಂಡೂರಾವ್

ಬೆಂಗಳೂರು : ಕೇರಳದಲ್ಲಿ ಕೋವಿಡ್​ ಹೆಚ್ಚಳ ಹಿನ್ನೆಲೆ ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್​ ಅವರು, ತಾಂತ್ರಿಕ ಸಲಹಾ ಸಮಿತಿ ಸಲಹೆಗಳ ಮೇಲೆ ಚರ್ಚೆ…

Read More »
ಜಿಲ್ಲೆ

ಕಾಂಗ್ರೆಸ್‌ ಸರ್ಕಾರದಲ್ಲಿ ಕಳ್ಳಕಾಕರಿಗೆ ಭಯವಿಲ್ಲ : ಬಸವರಾಜು ಬೊಮ್ಮಾಯಿ

ಹುಬ್ಬಳ್ಳಿ : ಭ್ರೂಣ ಹತ್ಯೆ ಇಂದಿಗೂ ನಿರಂತರವಾಗಿದೆ ಎಂದು ಸರ್ಕಾರದ ವಿರುದ್ಧ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜು ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ. CID ಗೆ ಹಸ್ತಾರಂತ…

Read More »
ರಾಜಕೀಯ

ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಸಿಎಂ ಸಿದ್ದರಾಮಯ್ಯ

ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44…

Read More »
ಜಿಲ್ಲೆ

Vijayapura | ವಿಜಯಪುರದ ಶ್ರೀ ಸಿದ್ಧೇಶ್ವರ ಜಾತ್ರೆ ವಿಚಾರದಲ್ಲಿ ಧರ್ಮ ದಂಗಲ್

ವಿಜಯಪುರ : ವಿಜಯಪುರ ನಗರದ ಆರಾಧ್ಯ ದೈವ ಶ್ರೀ ಸಿದ್ದೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದೆಂದು ಶ್ರೀರಾಮ ಸೇನೆ ಹಾಗೂ ಇತರೆ ಹಿಂದೂ ಪರ…

Read More »
ಜಿಲ್ಲೆ

ಕಾಂಗ್ರೆಸ್​ ಸರ್ಕಾರ ದಲಿತರಿಗೆ ಮೋಸ ಮಾಡಿದ್ದಾರೆ : ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು : ಚಿತ್ರದುರ್ಗ ನಗರದ ತರಾಸು ರಂಗ ಮಂದಿರದಲ್ಲಿ ಗೋವಿಂದ ಕಾರಜೋಳ ಪತ್ರಿಕಾ ಗೋಷ್ಠಿ‌ ನಡೆಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಮಾದಿಗ ಮಹಾ ಸಭಾದ ಮುಖಂಡರು ಗಲಾಟೆ…

Read More »
ಆರೋಗ್ಯ

ಕೇರಳದಲ್ಲಿ ಕೋವಿಡ್​ ಹೆಚ್ಚಳ ಹಿನ್ನೆಲೆ ರಾಜ್ಯದಲ್ಲಿ ಹೈ ಅಲರ್ಟ್​

ಮೈಸೂರು : ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ರೂಪಾಂತರಿ ವೈರಸ್‌ ಸೋಂಕಿನ ಕೇಸ್ ಹೆಚ್ಚಳ ಹಿನ್ನೆಲೆಯಲ್ಲಿ ಕರ್ನಾಟಕ ಗಡಿ ಭಾಗದ ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲೂ ಆರೋಗ್ಯ…

Read More »
ರಾಜಕೀಯ

ಇಂದು ದೆಹಲಿಯಲ್ಲಿ I.N.D.I.A ಮೈತ್ರಿಕೂಟದ ಸಭೆ

ನವದೆಹಲಿ : ಪಂಚರಾಜ್ಯ ಚುನಾವಣೆ ಬಳಿಕ I.N.D.I.A. ಮೈತ್ರಿಕೂಟವು ಮೊದಲ ಸಭೆಯನ್ನು ದೆಹಲಿಯಲ್ಲಿ ನಡೆಸುತ್ತಿದ್ದಾರೆ. ಇಂದು ದೆಹಲಿಯಲ್ಲಿ ನಡೆಯುತ್ತಿರೋ ಸಭೆಯು ಬಹಳ ಮಹತ್ವ ಪಡೆದುಕೊಂಡಿದ್ದು, ಸಭೆಯಲ್ಲಿ I.N.D.I.A.…

Read More »
ಜಿಲ್ಲೆ

ಕುಕ್ಕೆ ಸುಬ್ರಹ್ಮಣ್ಯ ಚಂಪಾಷಷ್ಠಿ, ಮಹಾರಥೋತ್ಸವ ಕಣ್ತುಂಬಿಕೊಂಡ ಭಕ್ತರು

ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಸೋಮವಾರ ಭಕ್ತಸಾಗರದ ನಡುವೆ ವೈಭವದಿಂದ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು. ಶ್ರೀಕುಕ್ಕೆ ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣದಲ್ಲಿ…

Read More »
ಕ್ರೈಂ ಸ್ಟೋರಿ

ಖೋಟಾ ನೋಟು ಚಲಾವಣೆಗೆ ಯತ್ನ: ಸಿಸಿಬಿ ಪೊಲೀಸರಿಂದ ವ್ಯಕ್ತಿಯ ಬಂಧನ

ಮಂಗಳೂರು: ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದು ಒಬ್ಬ ವ್ಯಕ್ತಿಯನ್ನು ಬಂಧನ ಮಾಡಿದ್ದಾರೆ. ಕಂಕನಾಡಿಯಲ್ಲಿ ಖೋಟಾ ನೋಟುಗಳ ಚಲಾವಣೆಗೆ ಪ್ರಯತ್ನಿಸುತ್ತಿದ್ದಾಗ…

Read More »
ಮನರಂಜನೆ

ಓಟಿಟಿಯಲ್ಲಿ ಅಬ್ಬರಿಸಲಿದೆ ಟೋಬಿ

ಈ ವರ್ಷ ತೆರೆಕಂಡ ಅನೇಕ ಸಿನೆಮಾಗಳಲ್ಲಿ ಪ್ರೇಕ್ಷಕರಿಂದ ಟೋಬಿ ಚಿತ್ರ ಪ್ರಶಂಸೆ ಹಾಗೂ ಚರ್ಚೆಗೂ ಒಳಗಾಗಿದೆ. ರಾಜ್ ಬಿ ಶೆಟ್ಟಿ ಬರೆದು ನಟಿಸಿದ ದೊಡ್ಡ ವೆಚ್ಚದ ಚಿತ್ರ…

Read More »
ಆರೋಗ್ಯ

ತಮಿಳುನಾಡಿನಲ್ಲಿ‌ ರಕ್ಕಸ ಮಳೆ ಆರ್ಭಟ : ನೀರಿನಲ್ಲಿ ಸಿಲುಕಿದ ವೃದ್ಧ ದಂಪತಿ

ತಮಿಳುನಾಡು : ಚಂಡಮಾರುತದ ಕಾರಣದಿಂದಾಗಿ ತಮಿಳುನಾಡಿನ 4 ಜಿಲ್ಲೆಗಳಲ್ಲಿ ಭಾರೀ ಮಳೆ ಆಗುತ್ತಿದೆ. ತಮಿಳುನಾಡಿನ ತೂತುಕುಡಿಯ ಆದಿಪರಾಶಕ್ತಿ ನಗರದಲ್ಲಿ ಮಳೆ ಆರ್ಭಟಕ್ಕೆ ಸಿಲುಕಿ ವೃದ್ದ ದಂಪತಿ ಪರದಾಡುತ್ತಿದ್ದಾರೆ.…

Read More »
ಜಿಲ್ಲೆ

ಬೆಂಗಳೂರಿನ ಮಾದರಿಯಲ್ಲಿ ತುಮಕೂರಿನ ವಾರ್ಡ್​ಗಳನ್ನು ಹೆಚ್ಚಿಸಲಾಗುವುದು : ಜಿ. ಪರಮೇಶ್ವರ್

ತುಮಕೂರು: ತುಮಕೂರಿನ ಅಭಿವೃದ್ಧಿ ಕುರಿತು ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ತುಮಕೂರಿಗೆ ನೂತನವಾಗಿ‌ ಜಿಲ್ಲಾಧಿಕಾರಿಯಾಗಿ ಬಂದಿರುವ ಡಿಸಿಗೆ ಅನುಭವವಿದೆ. ಹಿಂದೆ ಜಿಲ್ಲಾ ಪಂಚಾಯ್ತಿ ಸಿಇಒ ಆಗಿದ್ದರು,…

Read More »
ಜಿಲ್ಲೆ

ಶೌಚ ಗುಂಡಿ ಸ್ವಚ್ಛತೆ ಪ್ರಕರಣ ಸರ್ಕಾರದ ವಿರುದ್ಧ ಆರ್​​ ಅಶೋಕ್​ ವಾಗ್ದಾಳಿ

ಕೋಲಾರ : ವಿಪಕ್ಷ ನಾಯಕ ಆರ್. ಅಶೋಕ್​ ಇಂದು ಮಕ್ಕಳಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದ ಕೋಲಾರ ಜಿಲ್ಲೆಯ ಯಲುವಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ…

Read More »
ಕ್ರಿಕೆಟ್

ಫ್ಯಾನ್ಸ್ ಕ್ರಿಕೆಟ್ ಲೀಗ್(FCL)ಗೆ ಮುಹೂರ್ತ ಫಿಕ್ಸ್ !

ಬೆಂಗಳೂರು : ಕ್ರಿಕೆಟ್​ ಹಾಗು ಸಿನಿಮಾ ನಮ್ಮಲ್ಲಿ ಅದೆಷ್ಟೋ ಜನರ ಜೀವನದ ಅತೀ ಮುಖ್ಯ ಭಾಗಗಳು ಎಂದರೆ ತಪ್ಪಾಗದು. ಅನುದಿನ ನಡೆವ ಅಂತರ್ರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನ, ಪ್ರತೀ…

Read More »
ಮನರಂಜನೆ

ರಿಷಿಸ್ ಮಿಸಸ್ ಕರ್ನಾಟಕ-2023: 2023ರ ಕಿರೀಟ ಮುಡಿಗೇರಿಸಿಕೊಂಡ ಕವಿತಾ ವೀರೇಂದ್ರ

ಬೆಂಗಳೂರು : ರಿಷಿ ಸ್ಪೀಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕರ್ನಾಟಕದ ಅತಿದೊಡ್ಡ ಬ್ಯೂಟಿ ಪೇಜೆಂಟ್ ರಿಷಿಸ್ ಮಿಸಸ್ ಕರ್ನಾಟಕ ಕಿರೀಟವನ್ನು ಕವಿತಾ ವೀರೇಂದ್ರ ತಮ್ಮದಾಗಿಸಿಕೊಂಡಿದ್ದಾರೆ. ಬೆಂಗಳೂರಿನ…

Read More »
ರಾಜಕೀಯ

ಸಂಸತ್ ಭದ್ರತಾ ವೈಫಲ್ಯ ಶಾ ಹೇಳಿಕೆಗೆ ಒತ್ತಾಯಿಸಿ ಪ್ರತಿಭಟನೆ : 33 ಸಂಸದರ ಅಮಾನತು

ನವದೆಹಲಿ : ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವಿರೋಧ ಪಕ್ಷಗಳ 33 ಸಂಸದರನ್ನ ಲೋಕಸಭೆಯಿಂದ ಇಂದು ಅಮಾನತು ಮಾಡಲಾಗಿದೆ. ಈವರೆಗೆ ಸಂಸತ್​​​ನಲ್ಲಿ ಭದ್ರತಾ ವೈಫಲ್ಯ ಖಂಡಿಸಿ ಪ್ರತಿಭಟಿಸಿದ್ದ…

Read More »
ಜಿಲ್ಲೆ

ಟಿಪ್ಪು ನಮ್ಮ ಊರಿನವರೇ ಅಲ್ವಾ, ಅವರನ್ನ ದೇಶದ್ರೋಹಿ ಎಂದು ಬಿಂಬಿಸುವುದು ಸರಿಯಲ್ಲಾ : ಡಾ,ಹೆಚ್,ಸಿ,ಮಹದೇವಪ್ಪ

ಮೈಸೂರು ; ಮೈಸೂರು ವಿಮಾನ ನಿಲ್ದಾಣಕ್ಕೆ ಹೆಸರು ಇಡುವುದು ಬಿಡುವುದು ಬೇರೆ ವಿಚಾರ. ಆದರೆ ಟಿಪ್ಪುನನ್ನು ದೇಶ ದ್ರೋಹಿ ಅಂತಾ ಬಿಂಬಿಸೋದು ಸರಿಯಲ್ಲ. ಟಿಪ್ಪು ಸುಲ್ತಾನ್ ನಮ್ಮ…

Read More »
Top News

ಅಯೋಧ್ಯೆಯ ಶ್ರೀರಾಮನ ಪಾದುಕೆ ಹೇಗಿದೆ ಗೊತ್ತಾ..?

ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ದಿನಾಂಕ ನಿಗಧಿ ಮಾಡಲಾಗಿದೆ. ಮೂಲಗಳ ಪ್ರಕಾರ, 2024 ಜನವರಿ 24 ರಂದು ಅಯೋಧ್ಯೆಯ ಶ್ರೀರಾಮ ಮಂದಿರ ಅದ್ದೂರಿ ಪೂಜೆ ನಡೆಯಲಿದೆ. ಈಗಾಗಲೇ ಶ್ರೀರಾಮ…

Read More »
ರಾಜಕೀಯ

ಮೋದಿ ಭೇಟಿಗೆ ಸಮಯ ಕೇಳಿದ್ದು, ಇನ್ನೂ ನಿಗದಿ ಆಗಿಲ್ಲ : ಡಿಕೆಶಿವಕುಮಾರ್​

ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆ ಅನುದಾನ ಸೇರಿದಂತೆ ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಿಮಂತ್ರಿಗಳ ಭೇಟಿಗೆ ಸಮಯ ಕೇಳಿದ್ದು, ಇನ್ನೂ ನಿಗದಿಯಾಗಿಲ್ಲ…

Read More »
ಜಿಲ್ಲೆ

ಹೈಕಮಾಂಡ್​ಗೆ ಎಲ್ಲಾ ಗೊತ್ತಿದೆ : ಬಸವರಾಜು ಬೊಮ್ಮಾಯಿ

ಬೆಂಗಳೂರು : ಪಕ್ಷದ ಹಿರಿಯ ನಾಯಕ ಸೋಮಣ್ಣ ಅವರ ನಡೆಯ ಕುರಿತು ಪ್ರತಿಕ್ರಿಯಿಸಿದ ಬಸವರಾಜು ಬೊಮ್ಮಾಯಿ ಅವರು, ಸೋಮಣ್ಣ ಅವರು ಹಿರಿಯ ನಾಯಕರು ಅವರ ಬಗ್ಗೆ ಪಕ್ಷದ…

Read More »
ರಾಜಕೀಯ

ಸರ್ಕಾರ ರೈತರ ಸಾಲ ವಸೂಲಾತಿ ನಿಲ್ಲಿಸಿ, ಹೊಸ ಸಾಲ ನೀಡಲಿ: ಬಸವರಾಜ ಬೊಮ್ಮಾಯಿ

ಬೆಂಗಳೂರು : ರಾಜ್ಯದಲ್ಲಿ ಬರದಿಂದ ರೈತರು ಕಂಗಾಲಾಗಿದ್ದಾರೆ. ಬರಗಾಲಕ್ಕೆ ಹಣ ಬಿಡುಗಡೆ ಮಾಡಿಲ್ಲ. ಈ ಕುರಿತು ಮಾತನಾಡಿದ ಮಾಜಿ ಸಿಎಂ ಬಸವರಾಜು ಬೊಮ್ಮಾಯಿ ಅವರು, ರೈತರಿಗೆ ಬೆಳೆ…

Read More »
ಜಿಲ್ಲೆ

ಐಸಿಎಸ್ ಸಂಪರ್ಕಿತ ಮೌಲ್ವಿ ಜೊತೆ ಸಿಎಂ ವೇದಿಕೆ ಹಂಚಿಕೆ ಪ್ರಕರಣ ಎನ್ ಐಎ ತನಿಖೆಗೆ ಒಪ್ಪಿಸಲಿ : ಬಸವರಾಜ ಬೊಮ್ಮಾಯಿ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಐಸಿಸ್ ಉಗ್ರ ಸಂಘಟನೆ ಜೊತೆ ಸಂಪರ್ಕ ಇರುವ ಮುಸ್ಲೀಂ ಮೌಲ್ವಿ ಕುಳಿತಿರುವ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎನ್…

Read More »
Top News

ಕಲಾ ಸರಸ್ವತಿ ಲೀಲಮ್ಮ 11 ನೇ ದಿನದ ಪುಣ್ಯ ಸ್ಮರಣೆ

ಕರುನಾಡ ಕಲಾ ಸರಸ್ವತಿ ನಟಿ ಲೀಲಾವತಿಯರನ್ನು ಕಳೆದುಕೊಂಡು ಇಂದಿಗೆ 11ನೇ ದಿನ. ಈ ಸಂಬಂಧ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದ ಮನೆಯಲ್ಲಿ ಇಂದು ವೈಕುಂಠ ಸಮಾರಾಧನೆ ನಡೆಯುತ್ತಿದೆ.…

Read More »
ಆರೋಗ್ಯ

ಕುಮಾರಸ್ವಾಮಿನೇ 5 ವರ್ಷ ಇರುತ್ತಾರೋ ಇಲ್ವೋ ಯಾರಿಗೆ ಗೊತ್ತು : ದಿನೇಶ್​ ಗುಂಡೂರಾವ್

ಕೊಡಗು : ಈ ಸರ್ಕಾರ 5 ವರ್ಷ ಇರಲ್ಲ ಎಂಬ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಸಚಿವ ದಿನೇಶ್​ ಗುಂಡೂರಾವ್​ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿನೇ 5…

Read More »
ಜಿಲ್ಲೆ

ಗೋವಿಂದ ಕಾರಜೋಳಗೆ ಮಾದಿಗ ಮಹಾ ಸಭಾದ ಮುಖಂಡರಿಂದ ಕ್ಲಾಸ್​

ಚಿತ್ರದುರ್ಗ : ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಪತ್ರಿಕಾ ಗೋಷ್ಠಿ ನೆಡೆಸುತ್ತಿದ್ದರು. ಇದೇ ವೇಳೆಯಲ್ಲಿ ಪತ್ರಿಕಾ ಗೋಷ್ಠಿ ನಡೆಯುವ ಸ್ಥಳಕ್ಕೆ ನುಗ್ಗಿದ ಮಾದಿಗ…

Read More »
ಜಿಲ್ಲೆ

ನಾಳೆ ಮುಖಾಮುಖಿಯಾಗಲಿದ್ದಾರೆ ಸಿಎಂ- ಪಿಎಂ

ಬೆಂಗಳೂರು : ಕೊನೆಗೂ ಸಿಎಂ ಸಿದ್ದರಾಮಯ್ಯ ಭೇಟಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಮಯಾವಕಾಶ ನೀಡಿದ್ದಾರೆ. ನಾಳೆ ಅಂದರೆ ಡಿಸೆಂಬರ್​​ 19 ರಂದು ಬೆಳಗ್ಗೆ 11 ಗಂಟೆಗೆ ಉಭಯ…

Read More »
ರಾಜಕೀಯ

ತೀವ್ರ ಕುತೂಹಲ ಮೂಡಿಸಿದ ಉಭಯ ನಾಯಕರ ದೆಹಲಿ ಪ್ರಯಾಣ

ಹುಬ್ಬಳ್ಳಿ : ಹುಬ್ಬಳ್ಳಿ ವಿಮಾನ‌ ನಿಲ್ದಾಣದಿಂದ ಇಬ್ಬರು ಬಿಜೆಪಿ ನಾಯಕರು ದೆಹಲಿ‌ಗೆ ಪ್ರಯಾಣ ಬೆಳೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಗುರುತಿಸಿಕೊಂಡಿರುವ ಇಬ್ಬರು…

Read More »
ರಾಜಕೀಯ

ನಿಗಮ ಮಂಡಳಿ ಆಯ್ಕೆ ವಿಚಾರ ದೆಹಲಿಗೆ ಹೋಗಿ ಫೈನಲ್​ ಮಾಡ್ತೀವಿ : ಡಿಕೆಶಿ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮತ್ತೆ ಗರಿಗೆದರಿದ ನಿಗಮ ಮಂಡಳಿ ಅಧ್ಯಕ್ಷ ಉಪಾಧ್ಯಕ್ಷ ನೇಮಕ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್​ ಪ್ರತಿಕ್ರಿಯೆ ನೀಡಿದ್ದು, ಖಂಡಿತಾ ಫೈನಲ್ ಮಾಡಿಕೊಂಡೆ…

Read More »
ರಾಜ್ಯ

ದಾವೂದ್​​ ಇಬ್ರಾಹಿಂ ಆಸ್ಪತ್ರೆ ದಾಖಲು ವಿಷಪ್ರಾಶನ ಶಂಕೆ…!

ಬೆಂಗಳೂರು : 1993 ಮುಂಬೈ ಸ್ಫೋಟದ ರೂವಾರಿ ದಾವೂದ್​​ ಇಬ್ರಾಹಿಂಗೆ ಆರೋಗ್ಯ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು, ಕರಾಚಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ದಾವೂದ್…

Read More »
ರಾಜಕೀಯ

ಶೌಚಗುಂಡಿಗೆ ಮಕ್ಕಳನ್ನುಇಳಿಸಿದ ಪ್ರಕರಣಕ್ಕೆ ಬಿಜೆಪಿ ತೀವ್ರ ಖಂಡನೆ

ಬೆಂಗಳೂರು : ಕೋಲಾರ ಜಿಲ್ಲೆಯ ಮಾಲೂರಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆಯನ್ನು ರಾಜ್ಯ ಬಿಜೆಪಿ ತೀವ್ರವಾಗಿ ಖಂಡಿಸಿದೆ.…

Read More »
ಕ್ರಿಕೆಟ್

ಸ್ಟಾರ್-ಸ್ಟಡ್ ಈವೆಂಟ್‌ನಲ್ಲಿ ಕೆಸಿಸಿ ಸೀಸನ್- 4 ಜರ್ಸಿ ಬಿಡುಗಡೆ

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕನ್ನಡ ಚಲನಚಿತ್ರ ಕಪ್ ಸೀಸನ್ 4 ರಲ್ಲಿ ಭಾಗವಹಿಸುವ ಆರು ತಂಡಗಳ ಜೆರ್ಸಿಯನ್ನುಇಂದು ಬಿಡುಗಡೆಗೊಳಿಸಲಾಯಿತು.  ಜೆರ್ಸಿ ಬಿಡುಗಡೆ ಸಮಾರಂಭದಲ್ಲಿ ಡಾ. ಶಿವರಾಜ್ ಕುಮಾರ್,…

Read More »
ಜಿಲ್ಲೆ

ಯತ್ನಾಳ್ ಒಂದು ಹುಚ್ಚು ನಾಯಿ ಇದ್ದಂತೆ : ರೇಣುಕಾಚಾರ್ಯ

ದಾವಣಗೆರೆ : ಯತ್ನಾಳ್ ಒಂದು ಹುಚ್ಚು ನಾಯಿ ಇದ್ದಾಂತೆ ಎಂದು ದಾವಣಗೆರೆಯಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಯತ್ನಾಳ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ಯತ್ನಾಳ್ ಬಗ್ಗೆ…

Read More »
ಜಿಲ್ಲೆ

ದನಕರುಗಳ ಮೇವಿಗಾಗಿ ಟ್ಯಾಂಕರ್ ನೀರಿನ‌ ಮೊರೆ ಹೋದ ಅನ್ನದಾತ

ಧಾರವಾಡ : ಬರಗಾಲದಿಂದ ತತ್ತರಿಸಿರುವ ಅನ್ನದಾತರು ದನಕರುಗಳ ಮೇವಿಗಾಗಿ ಟ್ಯಾಂಕರ್​ ಮೂಲಕ ಜಮೀನಿಗೆ ನೀರು ಹರಿಸುತ್ತಿದ್ದಾರೆ. ಧಾರವಾಡ ತಾಲೂಕಿನ ಎತ್ತಿನಗುಡ್ಡ ಗ್ರಾಮದ ರೈತ ಮಲ್ಲಪ್ಪ ಕಲ್ಲನವರು 2ಎಕರೆಯಲ್ಲಿ…

Read More »
ಜಿಲ್ಲೆ

ಕೆರಾಡಿಯ ಸರ್ಕಾರಿ ಕನ್ನಡ ಶಾಲೆಯನ್ನು ದತ್ತು ಪಡೆದ ರಿಶಬ್​ ಶೆಟ್ಟಿ

ಕುಂದಾಪುರ : ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ನಟ ರಿಶಬ್​ ಶೆಟ್ಟಿ ಅವರು ತಾನು ಓದಿದ್ದ ಕುಂದಾಪುರದ ಕೆರಾಡಿಯ ಸರ್ಕಾರಿ ಕನ್ನಡ ಶಾಲೆಯನ್ನು ದತ್ತು ಪಡೆದಿದ್ದಾರೆ. ಕನ್ನಡ…

Read More »
ರಾಜ್ಯ

ವಿಷ್ಣು ಸಮಾಧಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ನಟ ಸತೀಶ್​ ನೀನಾಸಂ ಬೆಂಬಲ

ನಟ ಸಹಾಸ ಸಿಂಹ ವಿಷ್ಣುವರ್ಧನ್​ ಸಮಾಧಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ನಟ ಸತೀಶ್​ ನೀನಾಸಂ ಬೆಂಬಲ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್​ ಮಾಡಿರುವ ಅವರು, ವಿಷ್ಣು ಸಮಾಧಿಗಾಗಿ ಹೋರಾಟ…

Read More »
ಜಿಲ್ಲೆ

ನಾನು ಲೋಕಸಭೆ ಟಿಕೆಟ್ ಆಕಾಂಕ್ಷಿಯಲ್ಲ : ಜಗದೀಶ್ ಶೆಟ್ಟರ್

ಹುಬ್ಬಳ್ಳಿ :ಸಿದ್ದರಾಮಯ್ಯನವರು ಹುಟ್ಟುಹಬ್ಬದ ಶುಭಕೋರಿದರು ಇದರಲ್ಲಿ ರಾಜಕೀಯ ಚರ್ಚೆ ಏನು ಆಗಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಸಹಜವಾಗಿಯೇ ಪ್ರದೀಪ್ ಶೆಟ್ಟರ್ ಕೂಡ…

Read More »
ಜಿಲ್ಲೆ

ಹಿಂದೂ ರಾಷ್ಟ್ರ ಆಗ್ಬೇಕು ಎನ್ನುವದು ಬಿಜೆಪಿ ಸ್ಲೋಗನ್ : ಸಿಎಂ ಸಿದ್ದರಾಮಯ್ಯ

ಗದಗ : ಶ್ರೀ ರಾಮಮಂದಿರ ಉಳಿಯಬೇಕು ಅಂದರೆ ಹಿಂದೂ ರಾಷ್ಟ್ರ ಆಗ್ಬೇಕು ಎನ್ನುವ ಉಡುಪಿ ಮಠದ ಪೇಜಾವರ ಶ್ರೀಗಳ ಹೇಳಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು,…

Read More »
ಜಿಲ್ಲೆ

ಜಗದೀಶ್ ಶೆಟ್ಟರ್ ಕೂಡ​ ಆಕಾಂಕ್ಷಿ : ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ : ಜಗದೀಶ್ ಶೆಟ್ಟರ್​ಗೆ ಎಂಪಿ ಟಿಕೆಟ್ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಶೆಟ್ಟರ್ ಅವರ ಅಭಿಪ್ರಾಯ ಕೇಳ್ತಾ ಇದ್ದೀವಿ. ಅವರನ್ನು ಕೂಡ ಆಕಾಂಕ್ಷಿ…

Read More »
ಆರೋಗ್ಯ

ಕೇರಳದಲ್ಲಿ ಜೆನ್​.1 ಕೋವಿಡ್​​ ಹೊಸ ತಳಿಯ ಆತಂಕ: ಕರ್ನಾಟಕದಲ್ಲಿ ಮುನ್ನೆಚ್ಚರಿಕೆ ಕ್ರಮ

ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಆತಂಕ ಮೂಡಿಸಿರುವ ಕೋವಿಡ್​​ – 19 ವೈರಾಣುವಿನ ಹೊಸ ರೂಪಾಂತರಿ ಜೆನ್​.1 ಕೇರಳದ ಮಹಿಳೆಯೊಬ್ಬರಲ್ಲಿ ಪತ್ತೆಯಾಗಿದೆ. ಇಂತಹ ಪ್ರಕರಣವು ಭಾರತದಲ್ಲಿ ಮೊದಲ…

Read More »
ಜಿಲ್ಲೆ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಮಾನವೀಯ ಕೃತ್ಯ

ಕೋಲಾರ : ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿರುವ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು…

Read More »
ಜಿಲ್ಲೆ

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹುಟ್ಟುಹಬ್ಬದ ಶುಭಕೋರಿದ ಸಿಎಂ

ಹುಬ್ಬಳ್ಳಿ : ಹುಬ್ಬಳ್ಳಿಯ ಮಧುರಾ ಎಸ್ಟೇಟ್​​​ನಲ್ಲಿರುವ ಶೆಟ್ಟರ್​​ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಶೆಟ್ಟರ್ ನಿವಾಸದಲ್ಲಿ ಸಿಎಂಗೆ ಭರ್ಜರಿಯಾಗಿ ಸ್ವಾಗತಿಸಲಾಯಿತು. ಮಾಜಿ ಸಿಎಂ ಜಗದೀಶ್ ಶೆಟ್ಟರ್…

Read More »
ರಾಜಕೀಯ

ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ : ನರೇಂದ್ರ ಮೋದಿ

ಸಂಸತ್ತಿನ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ ಎಂದು ಹೇಳಿದ್ದಾರೆ. ಇದು ಗಂಭೀರವಾದ ವಿಚಾರ, ಈ ಬಗ್ಗೆ ಆಳವಾದ…

Read More »
ರಾಜಕೀಯ

ವಿಷ್ಣು ಸ್ಮಾರಕ ‘ಟ್ರಬಲ್’​​ಶೂಟರ್​​ ಭೇಟಿಗೆ ‘ಕಿಚ್ಚ’ ರೆಡಿ..!

ಬೆಂಗಳೂರು : ರಾಜಕೀಯ ವ್ಯಕ್ತಿಗಳನ್ನ ಸಿನಿಮಾರಂಗದವರು ಭೇಟಿ ಆಗೋದು ಸರ್ವೆಸಾಮಾನ್ಯವಾಗಿರುತ್ತೆ. ಅದರಂತೆ ಸ್ಯಾಂಡಲ್​​ವುಡ್​​​ ಮಾಣಿಕ್ಯ, ರನ್ನ, ಕಿಚ್ಚ ಸುದೀಪ್​​​ ಇಂದು ಮಧ್ಯಾಹ್ನ ಒಂದು ಗಂಟೆಗೆ ಡಿಸಿಎಂ ಡಿಕೆ…

Read More »
ಜಿಲ್ಲೆ

ಮಹಿಳೆ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡ್ತಿದ್ದಾರೆ : ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ :  ಬೆಳಗಾವಿ ಮಹಿಳೆ ಮೇಲಿನ‌ ಹಲ್ಲೆ ಪ್ರಕರಣದಲ್ಲಿ‌ ಜೆಪಿ ನಡ್ಡಾ ಅವರು ಮತ್ತು ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.…

Read More »
ರಾಜ್ಯ

ಲೋಕಾಯುಕ್ತ ಸಂಸ್ಥೆಗೆ ತೆರಳಲು ಇನ್ಸ್​​ಪೆಕ್ಟರ್ಸ್​​​​​ ಹಿಂದೇಟು…!!!

ಬೆಂಗಳೂರು : ಕಳೆದ ಬಾರಿ ಇನ್ಸ್​​​ಪೆಕ್ಟರ್​​​ಗಳ ವರ್ಗಾವಣೆ ಆದಂತಹ ಸಂದರ್ಭದಲ್ಲಿ ಅನೇಕರು ತಮ್ಮ ಸ್ಥಳಕ್ಕೆ 40 ದಿನಗಳಾದ್ರೂ ವರದಿ ಮಾಡಿಕೊಂಡಿಲ್ಲ. ಅದರಂತೆ ಈ ವರ್ಗಾವಣೆ ಆದೇಶದಲ್ಲಿ ಸುಮಾರು…

Read More »
ಜಿಲ್ಲೆ

ಅತಿಥಿ ಉಪನ್ಯಾಸಕರ ಕಾಯಂಗೊಳಿಸುವಂತೆ ಒತ್ತಾಯಿಸಿ ಪ್ರತಿಭಟನೆ

ರಾಯಚೂರು : ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ನಗರದ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವುದರ…

Read More »
ಜಿಲ್ಲೆ

ಶ್ರೀಕಂಠೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯ : 2 ಕೋಟಿಗೂ ಅಧಿಕ ಕಾಣಿಕೆ ಸಂಗ್ರಹ

ಮೈಸೂರು ; ಭಾರತದ ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಯಾಗಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಭಕ್ತರಿಂದ ಬರೋಬ್ಬರಿ 2.14 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದ್ದು ಈ ಮೂಲಕ ನಂಜನಗೂಡು…

Read More »
ಜಿಲ್ಲೆ

ಇಂದಿರಾ ಕ್ಯಾಂಟೀನ್‍ಗೆ ಜಿಲ್ಲಾಧಿಕಾರಿ ದಿಢೀರ್ ಭೇಟಿ : ಗುಣಮಟ್ಟ ಕಾಯ್ದುಕೊಳ್ಳಲು ತಾಕೀತು

ಚಿತ್ರದುರ್ಗ : ನಗರದ ಪ್ರವಾಸಿ ಮಂದಿರ ಬಳಿ ಇರುವ ಇಂದಿರಾ ಕ್ಯಾಂಟೀನ್‍ಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಶನಿವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕ್ಯಾಂಟೀನ್‍ನಲ್ಲಿ…

Read More »
ಜನಸಾಮಾನ್ಯರ ದನಿ

ರೈತನ ಮಗನಿಗೆ ಹೆಣ್ಣುಕೊಡ್ಸಿ ಮೇಡಂ..! ; ಡಿಸಿ ಮುಂದೆ ಕಣ್ಣೀರಿಟ್ಟ ವೃದ್ಧ

ತುಮಕೂರು : ರೈತನ ಮಗನಿಗೆ ಹೆಣ್ಣುಕೊಡ್ಸಿ ಮೇಡಂ ಎಂದು ಜಿಲ್ಲಾಧಿಕಾರಿ ಮುಂದೆ ವೃದ್ಧನೊರ್ವ ಅಳಲು ತೊಡಿಕೊಂಡಿದ್ದಾನೆ. ತುಮಕೂರಿನ ಶಿರಾದಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮದಲ್ಲಿ ಡಿಸಿಗೆ ವೃದ್ದ ಮನವಿ…

Read More »
ರಾಜಕೀಯ

ಬೆಳಗಾವಿ ಘಟನೆ ತಲೆ ತಗ್ಗಿಸುವ ಕೃತ್ಯ : ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ

ಹುಬ್ಬಳ್ಳಿ : ಬೆಳಗಾವಿಯಲ್ಲಿ ಮಹಿಳೆಯ ವಿಸೃತಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿಯಲ್ಲಿ ನಡೆದಂತಹ ಘಟನೆ ನಾಗರೀಕ‌ ಸಮಾಜ‌ ತಲೆ ತಗ್ಗಿಸುವಂತ…

Read More »
ರಾಜ್ಯ

ನ್ಯೂ ಇಯರ್​​​ ವೆಲ್​​​ಕಮ್​​ಗೆ ಪೊಲೀಸ್​​​​​ ಇಲಾಖೆ ಮೀಟಿಂಗ್​​​..!!

ಬಾರ್​​​ ರೆಸ್ಟೋರೆಂಟ್​ಗೆ ಕಠಿಣ ಮಾರ್ಗಸೂಚಿ..!! ಬೆಂಗಳೂರು : ಹೊಸ ವರ್ಷಾಚರಣೆಗೆ ಬೆಂಗಳೂರು ಪೊಲೀಸ್ ಇಲಾಖೆ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇನ್ನೂ 15 ದಿನ ಬಾಕಿ ಇರುವಾಗಲೇ…

Read More »
ಜಿಲ್ಲೆ

ಮಹಿಳೆ ಬೆತ್ತಲೆ ಹಾಗೂ ಶಿಶು ಭ್ರೂಣ ಹತ್ಯೆ ಪ್ರಕರಣ : ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ

ಗದಗ : ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯ ಬೆತ್ತಲೆ ಪ್ರಕರಣ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆಯನ್ನು ಖಂಡಿಸಿ ನಗರದ ಹೃದಯ ಭಾಗದಲ್ಲಿರುವ ಮಹಾತ್ಮ ಗಾಂಧಿ ವೃತ್ತದಲ್ಲಿ…

Read More »
ಕ್ರೈಂ ಸ್ಟೋರಿ

ಉದ್ಯಮಿಯನ್ನ ಟ್ರ್ಯಾಪ್ ಮಾಡಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅರೆಸ್ಟ್

ಬೆಂಗಳೂರು : ನಗರದಲ್ಲಿ ಇತ್ತೀಚಿಗೆ ಹನಿಟ್ರ್ಯಾಪ್​​ ಗ್ಯಾಂಗ್​ಗಳು ಹೆಚ್ಚುತ್ತಿವೆ, ಈ ರೀತಿಯ ಹನಿಟ್ರ್ಯಾಪ್​​​ ಗ್ಯಾಂಗ್​​ಗೆ ಸಿಲುಕಿ ಅನೇಕರು ಹಣವನ್ನು ಕಳೆದುಕೊಂಡಿದ್ದಾರೆ. ಅದೇ ರೀತಿಯ ಭಯಾನಕ ಗ್ಯಾಂಗ್​​ಯೊಂದು ಒರ್ವ…

Read More »
ಕ್ರೈಂ ಸ್ಟೋರಿ

ಏರ್ಪೋರ್ಟ್ ರಸ್ತೆಯಲ್ಲಿ ಪುಂಡಾಟ ಮೆರೆದಿದ್ದ ಯುವಕರ ಬಂಧನ

ಬೆಂಗಳೂರು : ಬೆಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ಪುಂಡಾಟ ಮೆರೆದಿದ್ದವರ ಐವರ ಯುವಕರನ್ನು ಚಿಕ್ಕಜಾಲ ಸಂಚಾರಿ ಪೊಲೀಸರು ಬಂಧಿಸಿದ್ದಾರೆ. ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕಾರನ್ನು ಸೀಜ್​ ಮಾಡಿಲಾಗಿದೆ. ಬೆಂಗಳೂರಿನ…

Read More »
ರಾಜಕೀಯ

ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣ -ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ಬೆಳಗಾವಿ : ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಗಾವಿ ವಂಟನೂರಿಗೆ ಇಂದು ಬಿಜೆಪಿ ಸತ್ಯ ಶೋಧನಾ ಸಮಿತಿ ಭೇಟಿ ನೀಡಿ ಸಂತ್ರಸ್ಥರಿಂದ ಮಾಹಿತಿ ಪಡೆದುಕೊಂಡರು. ಸಂಸದರಾದ…

Read More »
ಜಿಲ್ಲೆ

ಹೆಣ್ಣು ಭ್ರೂಣ ಹತ್ಯೆ, ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ : ಮಂಡ್ಯದಲ್ಲಿ ಬಿಜೆಪಿ ಪ್ರೊಟೆಸ್ಟ್

ಮಂಡ್ಯ : ಹೆಣ್ಣು ಭ್ರೂಣ ಹತ್ಯೆ ಹಾಗೂ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಿರುವ ಪ್ರಕರಣಗಳನ್ನು ವಿರೋಧಿಸಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಬಿಜೆಪಿ ವತಿಯಿಂದ…

Read More »
ಜಿಲ್ಲೆ

ಡಿಕೆಶಿ ವಿರುದ್ಧ ಯತ್ನಾಳ್​ ಟ್ವೀಟ್​

ವಿಜಯಪುರ : ಡಿಸಿಎಂ ಡಿ‌‌‌ ಕೆ ಶಿವಕುಮಾರ ವಿರುದ್ದ ಸಿಬಿಐ ತನಿಖೆ ವಾಪಾಸಾತಿಗೆ  ಸರ್ಕಾರದ ನಿರ್ಧಾರ ವಿಚಾರವಾಗಿ, ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​…

Read More »
ರಾಜಕೀಯ

ವಿಜಯ್​ ದಿವಸ್​ : ಮಡಿದ ವೀರ ಯೋಧರಿಗೆ ನಮನ ಸಲ್ಲಿಸಿದ ಪ್ರಧಾನಿ, ರಾಷ್ಟ್ರಪತಿ ಮುರ್ಮು

ನವದೆಹಲಿ :  1971 ರಲ್ಲಿ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಸೇನೆಯ ವಿಜಯದ ಸ್ಮರಣಾರ್ಥವಾಗಿ ಪ್ರತಿ ವರ್ಷ ಡಿಸೆಂಬರ್​ 16 ರಂದು ವಿಜಯ್​ ದಿವಸ್​ ಅನ್ನು ಆಚರಿಸಲಾಗುತ್ತದೆ.…

Read More »
ರಾಜಕೀಯ

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರ ಪ್ರಕರಣ ಸಹಿಸಲಾಗದ ದುಷ್ಕತ್ಯ: ಡಿ.ವಿ.ಸದಾನಂದಗೌಡ ಖಂಡನೆ

ಬೆಂಗಳೂರು : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರ ಮಾಡಿ, ಮೆರವಣಿಗೆ ಮಾಡಿರುವುದು ಯಾರು ಕೂಡ ಸಹಿಸಲಾಗದು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಸಂಸದ ಡಿ.ವಿ. ಸದಾನಂದಗೌಡ ಆಕ್ಷೇಪ ವ್ಯಕ್ತಪಡಿಸಿದರು.…

Read More »
ಜಿಲ್ಲೆ

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ಸರ್ಕಾರದ ವಿರುದ್ಧ ಬಿಜೆಪಿ ಪ್ರೊಟೆಸ್ಟ್

ಧಾರವಾಡ : ಬೆಳಗಾವಿ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ ಧಾರವಾಡದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬೀದಿಗೆ ಇಳಿದು ಬಿಜೆಪಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲೆಧಿಕಾರಿ ಕಚೇರಿ…

Read More »
ಕ್ರೈಂ ಸ್ಟೋರಿ

ಡೂಪ್ಲೀಕೇಟ್​​ ದುಬೈ ಕರೆನ್ಸಿ ಕೊಡ್ತಿದ್ದ ಆರೋಪಿ ಅರೆಸ್ಟ್

ಬೆಂಗಳೂರು : ಅರ್ಧ ಬೆಲೆಗೆ ದುಬೈ ಕರೆನ್ಸಿ ಕೊಡ್ತಿನಿ ಅಂತ ಕಲರ್ ಜೆರಾಕ್ಸ್ ಪೇಪರ್ ಕೊಡ್ತಿದ್ದ ಆರೋಪಿಯನ್ನು ಬಂಧನ ಮಾಡಲಾಗಿದೆ. ದೆಹಲಿ ಮೂಲದ ಇಮ್ರಾನ್ ಶೇಕ್ ಬಂಧಿತ…

Read More »
ರಾಜಕೀಯ

ಬಿಜೆಪಿ ಸರ್ಕಾರವನ್ನು ಕಿತ್ತೊಗೆದಾಗಲೇ ಜನರಿಗೆ ಸಂತಸವಾಗುವುದು : ಅಖಿಲೇಶ್​ ಯಾದವ್​

ಉತ್ತರ ಪ್ರದೇಶ :  ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆದಾಗ ಮಾತ್ರವೇ ಜನರಿಗೆ ಸಂಸತವಾಗುತ್ತದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್​ ಯಾದವ್​ ಹೇಳಿದ್ದಾರೆ. ಪಂಚರಾಜ್ಯ…

Read More »
ಕ್ರೈಂ ಸ್ಟೋರಿ

ಸಚಿವ ಜಾರ್ಜ್​​ ವಿರುದ್ಧ ಪೋಸ್ಟ್ ಮಾಡಿದ್ದ ಮಾಜಿ ಕಾರ್ಪೋರೇಟರ್ ಮಗ ಬಂಧನ..!

ಬೆಂಗಳೂರು : ತೆಲಂಗಾಣ ವಿಧಾನಸಭಾ ಚುನಾವಣೆ ವೇಳೆ, ಹಾಲಿ ಸಚಿವ ಕೆ.ಜೆ. ಜಾರ್ಜ್​​ ವಿರುದ್ಧ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನ ಅರೆಸ್ಟ್ ಮಾಡಲಾಗಿದೆ. ಕರ್ನಾಟಕ ವಿದ್ಯುತ್​​​​ ಪರಿಸ್ಥಿತಿ ಮತ್ತು…

Read More »
ಜಿಲ್ಲೆ

ರೈತರ ಸಾಲದ ಬಡ್ಡಿ ಮನ್ನಾ : ಸಿಎಂ ಸಿದ್ದರಾಮಯ್ಯ

ಬೆಳಗಾವಿ : ರೈತರು ಸಹಕಾರಿ ಬ್ಯಾಂಕ್​ಗಳಿಂದ ಪಡೆದಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅಸಲನ್ನು ಸಕಾಲದಲ್ಲಿ ಪಾವತಿಸಿದವರಿಗೆ…

Read More »
ಕ್ರೈಂ ಸ್ಟೋರಿ

ಏರ್​​ಪೋರ್ಟ್​​ ರಸ್ತೆಯಲ್ಲಿ ಕಾರ್​​ರೂಫ್​​​ ಮೇಲೆ ಯುವಕರ ಪುಂಡಾಟ

ಬೆಂಗಳೂರು : ಬೆಂಗಳೂರಿನ ಏರ್​​ಪೋರ್ಟ್​​​ ರಸ್ತೆ ಮಧ್ಯೆ ಕಾರ್​​​ರೂಪ್​​ ಮೇಲೆ ಡ್ಯಾನ್ಸ್ ಮಾಡಿ ಕೆಲ ಯುವಕರು ಹುಚ್ಚಾಟ ಮೆರೆದಿದ್ದಾರೆ. ಇನ್ನೂ ಈ ವಿಡಿಯೋವನ್ನ ಸಾರ್ವಜನಿಕರು ಸೆರೆಹಿಡಿದು ಪೋಲಿಸ​​​ರಿಗೆ…

Read More »
ಜಿಲ್ಲೆ

ಮಾನವ ರಹಿತ ವೈಮಾನಿಕ ವಾಹನ : ಯುಎವಿ ಪ್ರಯೋಗಾರ್ಥ ಹಾರಾಟ ಯಶಸ್ವಿ

ಚಿತ್ರದುರ್ಗ : ಸ್ವಯಂಚಾಲಿತವಾಗಿ ಕಾರ್ಯನಿರ್ವಹಿಸುವ, ಅತಿ ವೇಗದ, ಮಾನವ ರಹಿತ ವೈಮಾನಿಕ ವಾಹನ (ಯುಎವಿ ) ರಾಡಾರ್​​ ಸಂಪರ್ಕಕ್ಕೆ ಸಿಗದಂತೆ ಹಾರಾಟ ನಡೆಸುವ ಪ್ರಯೋಗ ಜಿಲ್ಲೆಯ ಚಳ್ಳಕೆರೆ…

Read More »
ಜಿಲ್ಲೆ

ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯ ಏರಿಯಾದಲ್ಲಿ‌ ಇಲ್ಲಿದೆ ಡಿಟೇಲ್ಸ್

ಬೆಂಗಳೂರು/ಕೆಂಗೇರಿ : ಇಂದು ಮತ್ತು ನಾಳೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾರ್ಯ ಇರುವುದರಿಂದ ನಗರದ ಕೆಲ ಏರಿಯಾಗಳಲ್ಲಿ ಬೆಳಗ್ಗೆ 10 ರಿಂದ 5 ಗಂಟೆಯವರೆಗೆ ವಿದ್ಯುತ್…

Read More »
Freedom TV

ಮಿಲಿಟರಿ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು – ಡಿ.16 : ಇಂದು ವಿಜಯ ದಿವಸದ ಅಂಗವಾಗಿ ರಾಷ್ಟ್ರೀಯ ಮಿಲಿಟರಿ‌ ಸ್ಮಾರಕಕ್ಕೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ನಮನ ಸಲ್ಲಿಸಿದರು. ರಾಷ್ಟ್ರೀಯ ಸೈನಿಕ‌ ಸ್ಮಾರಕ…

Read More »
ಜಿಲ್ಲೆ

ಬೆಳಗಾವಿಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ

ಬೆಳಗಾವಿ : ಮಹಿಳೆಯನ್ನು ಕಟ್ಟಿ ಹಾಕಿ ವಿವಸ್ತ್ರಗೊಳಿಸಿದ ಘಟನೆಯ ಸಂಬಂಧ ವಿವರ ಪಡೆಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಚಿಸಿರುವ ಬಿಜೆಪಿ ಸತ್ಯಶೋಧನಾ ಸಮಿತಿ ಬೆಳಗಾವಿಗೆ…

Read More »
ರಾಜ್ಯ

ಬೆಳಗಾವಿಯಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ : ಸತ್ಯ ಶೋಧನ ಸಮಿತಿ ರಚಿಸಿದ ಬಿಜೆಪಿ

ನವದೆಹಲಿ – ಕರ್ನಾಟಕದಲ್ಲಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ಬೆಳಗಾವಿಯಲ್ಲಿ ವಂಟನೂರಿನಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ, ಈ ಘಟನೆ…

Read More »
ರಾಜಕೀಯ

ಬೆಳಗಾವಿ ಅಧಿವೇಶನಕ್ಕೆ ತೆರೆ | 10 ದಿನ ಆಗಿದ್ದೇನು.?

ಬೆಳಗಾವಿ ಸುವರ್ಣಸೌಧ : 16ನೇ ವಿಧಾನ ಸಭೆಯ 2ನೇ ಅಧಿವೇಶನವು ಡಿ.4 ರಂದು ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನ ಸಭೆಯ ಸಭಾಂಗಣದಲ್ಲಿ ಪ್ರಾರಂಭವಾಗಿ ಡಿ.15 ವರೆಗೆ ನಡೆಯಿತು.…

Read More »
#Exclusive News

Belagavi Session | ಪರಿಷತ್ತಲ್ಲಿ 10 ದಿನ ಏನೇನ್ ಚರ್ಚೆ ಆಯ್ತು.?

ಬೆಳಗಾವಿ : ವಿಧಾನ ಪರಿಷತ್ತಿನ ಪ್ರಸ್ತುತ ಅಧಿವೇಶನವು ದಿನಾಂಕ:04.12.2023 ರಿಂದ 15.12.2023 ರವರೆಗೆ ಒಟ್ಟು 10 ದಿನಗಳು ಅಂದರೆ, 57 ಗಂಟೆ ನಿಮಿಷಗಳ ಕಾಲ ನಡೆಯಿತು. ಆ…

Read More »
#Exclusive News

BBMP | ಕೆರೆ ಒತ್ತುವರಿದಾರರಿಗೆ ಬಿಬಿಎಂಪಿಯಿಂದ ಬಿಗ್​ ಶಾಕ್​​.!

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ ಸರ್ವೇ ಕಾರ್ಯ ಶೀಘ್ರ..! ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು…

Read More »
Freedom TV

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಬಗ್ಗೆ ಭಾರತ ಆಕ್ಷೇಪ

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಬಗ್ಗೆ ಭಾರತ ಆಕ್ಷೇಪ ವ್ಯಕ್ತಪಡಿಸಿದೆ. ಅಂತಾರಾಷ್ಟ್ರೀಯ ಸಂಬಂಧಗಳಲ್ಲಿ ಬಹಳಷ್ಟು ಬದಲಾವಣೆಗಳಾಗ್ತಿವೆ. ಆದರೆ ಭದ್ರತಾ ಮಂಡಳಿ ಕಾಲಕಾಲಕ್ಕೆ ಬೇಕಾದ ಬದಲಾವಣೆಯನ್ನು ಮೈಗೂಡಿಸಿಕೊಂಡಿಲ್ಲ ಎಂದು ಭಾರತ…

Read More »
#Exclusive News

ಗುತ್ತಿಗೆದಾರರ ಮೇಲೆ ಸಚಿವ ಜಾರಕಿಹೊಳಿ ‘ಕಂಟ್ರೋಲ್’

ಸಿಎಂ ಸಿದ್ದರಾಮಯ್ಯ ಸರ್ಕಾರದ ಕೆಲ ಮಂತ್ರಿಗಳು ಉದಾಸೀನದಿಂದ ಹೊರಬರದೆ ಇರೋ ಹೊತ್ತಲ್ಲಿ ಕೆಲ ಸಚಿವರು ಸಕ್ರಿಯವಾಗಿ ಕೆಲಸ ಮಾಡೋ ಮೂಲಕ ಸದ್ದು ಮಾಡ್ತಿದ್ದಾರೆ. ಲೋಕೋಪಯೋಗಿ ಇಲಾಖೆಯನ್ನು ಸುಧಾರಿಸುವ…

Read More »
Freedom TV

Bengaluru|ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ ವಿರುದ್ಧ ಜಿಲ್ಲೆಗಳಲ್ಲಿ ನಾಳೆ ಬಿಜೆಪಿ ಪ್ರತಿಭಟನೆ: ಬಿ.ವೈ.ವಿಜಯೇಂದ್ರ

ಬೆಂಗಳೂರು: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದ  ಘಟನೆ ದೇಶಾದ್ಯಂತ ಚರ್ಚೆ ಚರ್ಚೆಗೆ ಒಳಪಟ್ಟಿದೆ. ಪರಿಶಿಷ್ಟ ಜಾತಿ ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದು ಖಂಡನಾರ್ಹ…

Read More »
#Exclusive News

ಅತ್ಯಾಚಾರ ಶಂಕೆ ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ ಮಹಿಳಾ ಟೆಕ್ಕಿ

ಬೆಂಗಳೂರು – ಕೋರಮಂಗಲ ಪಬ್‌ಗೆ ಹೋಗಿದ್ದ ಸಂದರ್ಭದಲ್ಲಿ ನನ್ನ ಮೇಲೆ ಅತ್ಯಾಚಾರ ಆಗಿದೆ ಎಂಬುದಾಗಿ ಶಂಕೆ ವ್ಯಕ್ತಪಡಿಸಿ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಇದೇ…

Read More »
Freedom TV

ಬಿಬಿಎಂಪಿಗೆ ೧೫ನೇ ಹಣಕಾಸು ಆಯೋಗದ ಅನುದಾನ : ೨೯೧ ಕೋಟಿ ಕ್ರಿಯಾಯೋಜನೆಗೆ ಸಮ್ಮತಿ

ಬೆಂಗಳೂರು- ಹಿಂದಿನ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ್ದ ೧೫ ನೇ ಹಣಕಾಸು ಆಯೋಗದ ೨೦೨೨-೨೩ನೇ ಸಾಲಿನ ೨೯೧ಕೋಟಿ ಅನುದಾನದ ಕ್ರಿಯಾಯೋಜನೆಗಳಿಗೆ ಸರ್ಕಾರ ಅನುಮೋದನೆ ನೀಡಿದೆ. ಬಿಬಿಎಂಪಿಯಲ್ಲಿ ನೀರು…

Read More »
ರಾಜಕೀಯ

Rajasthan | ಮುಖ್ಯಮಂತ್ರಿಯಾಗಿ ಭಜನ್​ಲಾಲ್​ ಶರ್ಮಾ ಪ್ರಮಾಣ ವಚನ ಸ್ವೀಕಾರ

ರಾಜಸ್ಧಾನ : ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್​ಲಾಲ್​ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇತ್ತೀಜಿಗೆ ನಡೆದ ರಾಜಸ್ಧಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನ್ನು ಸೋಲಿಸಿ 199 ವಿಧಾನಸಭಾ ಸ್ಥಾನಗಳ ಪೈಕಿ…

Read More »
ಜಿಲ್ಲೆ

Tumkuru| ಶಾಲೆಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ

ತುಮಕೂರು : ಶಾಲೆಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ ಮಾಡಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿಯಲ್ಲಿ ನಡೆದಿದೆ. ಇನ್ನು, ಜೇನು ದಾಳಿಯಲ್ಲಿ 16…

Read More »
ಜಿಲ್ಲೆ

Tumakuru|ಸರ್ಕಾರ ಶಕ್ತಿ ಯೋಜನೆ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿನಿಯರು

ತುಮಕೂರು : ಸರ್ಕಾರ ಶಕ್ತಿ ಯೋಜನೆ ವಿರುದ್ಧ ವಿದ್ಯಾರ್ಥಿನಿಯರು ಸಿಡಿದೆದ್ದಿದ್ದಾರೆ. ತುಮಕೂರಿನ ಕುಣಿಗಲ್ ಬಸ್ ನಿಲ್ದಾಣದಲ್ಲಿ ಸ್ಟೂಡೆಂಟ್ಸ್ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇನ್ನು , ಇದು ಯಾಕೆ…

Read More »
Freedom TV

Bengaluru | ತಾಂತ್ರಿಕ ತೊಂದೆರೆ – ಅರ್ಧಗಂಟೆ ಸ್ಥಗಿತಗೊಂಡ ನಮ್ಮ ಮೆಟ್ರೊ

ಬೆಂಗಳೂರು :ಬೆಂಗಳೂರು ನಾಗರೀಕರ ಸಂಚಾರಕ್ಕೆ ಬಹುಮುಖ್ಯವಾದ ಅಂಗ ಎಂದರೆ ಅದು ನಮ್ಮ ಮೆಟ್ರೊ ಸಂಚಾರ, ಬೆಳಗಿನ ಜಾವದಲ್ಲಿ ನಗರದ ಅನೇಕ ಜನರು ಪ್ರತಿನಿತ್ಯ ತೆರಳಲು ಮೆಟ್ರೊವನ್ನು ನಂಬಿಕೊAಡಿರುತ್ತಾರೆ…

Read More »
ಕ್ರೈಂ ಸ್ಟೋರಿ

Mangaluru | ಕ್ಷುಲಕ ಕಾರಣಕ್ಕೆ ಯುವನ ಹ*ತ್ಯೆ, ಇಬ್ಬರ ಬಂಧನ

ಮಂಗಳೂರು: ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲೋನಿ ಶಾಲೆಯ ಬಳಿ ಬುಧವಾರ ರಾತ್ರಿ ನಡೆದಿದೆ. ಹತ್ಯೆಗೀಡಾಗಿರುವ ಯುವಕನನ್ನು…

Read More »
ಜಿಲ್ಲೆ

Mangaluru|ಮೂಡಬಿದ್ರೆಯಲ್ಲಿ ಆಳ್ವಾಸ್​ ವಿರಾಸತ್​ ಸಂಭ್ರಮ

ಮಂಗಳೂರು: ಆಳ್ವಾಸ್‌ ಶಿಕ್ಷಣ ಪ್ರತಿಷ್ಠಾನವು ಶಿಕ್ಷಣದ ಜತೆಗೆ ಸಾಹಿತ್ಯ ಸಾಂಸ್ಕೃತಿಕ ಜ್ಞಾನ ನೀಡುವ ಕಾರ್ಯ ಮಹತ್ವದ್ದು. ಡಾ. ಮೋಹನ್ ಆಳ್ವ ಅವರು ಯುವ ಪೀಳಿಗೆಯನ್ನು ವಿಭಿನ್ನವಾಗಿ ರೂಪಿಸುತ್ತಿದ್ದಾರೆ.…

Read More »
#Exclusive News

New Life | ಮನುಷ್ಯನಿಗೆ ಸಾವೇ ಇಲ್ವಾ.? ಹೊಸ ಆವಿಷ್ಕಾರ.!

ವೈದ್ಯಕೀಯ ಇತಿಹಾಸದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ  ಅಮೆರಿಕದ ಶಸ್ತ್ರಚಿಕಿತ್ಸಕರು 57 ವರ್ಷದ ಹೃದ್ರೋಗ ರೋಗಿಗೆ ಹಂದಿ ಹೃದಯವನ್ನು ಯಶಸ್ವಿಯಾಗಿ ಕಸಿ ಮಾಡಿದ್ದಾರೆ. ಮಾರಣಾಂತಿಕ ಹೃದ್ರೋಗ ಹೊಂದಿರುವ…

Read More »
ರಾಜ್ಯ

Tumkur News | ಅತಿಥಿ ಉಪನ್ಯಾಸಕರ ಪಂಜಿನ ಮೆರವಣಿಗೆ

ತುಮಕೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪಂಜಿನ ಮೆರವಣಿಗೆ ಮಾಡಿ, ಆಕ್ರೋಶ ವ್ಯಕ್ತಪಡಿಸಿದ್ರು. ಕಳೆದ 22 ದಿನಗಳಿಂದ ಅತಿಥಿ ಉಪನ್ಯಾಸಕರು ವಿನೂತನವಾಗಿ ಪ್ರತಿಭಟಿಸ್ತಿದ್ದಾರೆ.…

Read More »
ಜಿಲ್ಲೆ

Mysuru |ಅಕ್ರಮ ಸಂಪರ್ಕದ ವಿದ್ಯುತ್ ತಂತಿ ಸ್ಪರ್ಶಿಸಿ ಕಾಡಾನೆ ಸಾ* ವು

ಮೈಸೂರು : ಅಕ್ರಮವಾಗಿ ತಂತಿ ಬೇಲಿಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಮರಳುಕಟ್ಟೆಯಲ್ಲಿ ಅಕ್ರಮವಾಗಿ…

Read More »
Back to top button