ಕ್ಯಾಲಿಫೋನಿಯಾದಲ್ಲಿ ಹಿಂದೂ ದೇವಾಲಯದ ಮೇಲೆ ನಡೆದ ದಾಳಿಯನ್ನು ಭಾರತ ಬಲವಾಗಿ ಖಂಡಿಸಿದೆ. ಈ ಕುರಿತು ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು ಎಂದು ವಿದೇಶಾಂಗ ಸಚಿವ ಜೈ ಶಂಕರ್…
Read More »freedom tv
ರುಚಿಕರವಾದ ಪೆಪ್ಪರ್ ರೈಸ್ ಮಾಡುವ ವಿಧಾನ… ಬೇಕಾಗುವ ಪದಾರ್ಥಗಳು…. . ಕಾಳು ಮೆಣಸು-1ಚಮಚ . ಜೀರಿಗೆ-1ಚಮಚ . ಕರಿಬೇವು-ಅರ್ಧ ಚಮಚ . ತುಪ್ಪ-2 ಚಮಚ . ಸಾಸಿವೆ…
Read More »ಬಿಗ್ ಬಾಸ್ ವಿನ್ನರ್, ಖ್ಯಾತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ ಅದ್ಧೂರಿ ಟಪಂಗುಚಿ ಸಾಂಗ್ ಗೆ ಖ್ಯಾತ ಹಿರಿಯ ನಟ ರಂಗಾಯಣ ರಘು ಹಾಗೂ ‘ಗಿಚ್ಚಿ ಗಿಲಿಗಿಲಿ’ಯ…
Read More »Freedom tv desk : ಇದೇ ಮೊದಲ ಬಾರಿಗೆ ನಿರ್ದೇಶಕನ ಜವಾಬ್ದಾರಿ ಹೊತ್ತಿದ್ದ ಉಮೇಶ್ ಕೆ ಕೃಪಾ ಅವರ ಟಗರು ಪಲ್ಯ ಸಿನಿಮಾ ಇದೀಗ ಅಮೆಜಾನ್ ಪ್ರೈಮ್…
Read More »ಬೆಂಗಳೂರು : ಇಂದು ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ ನಗರದ ನಾನಾ ದೇವಾಲಯಗಳಲ್ಲಿ ದೇವರಿಗೆ ವಿಶೇಷ ಪೂಜೆ ಮಾಡಲಾಗುತ್ತದೆ. ನಗರದ ನಾನಾ ದೇವಾಲಯಗಳಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ.…
Read More »ಬೆಂಗಳೂರು; ಈ ಹಿಂದೆ ಬಿಜೆಪಿ ಸರ್ಕಾರದಿಂದ ಶಾಲಾ ಕಾಲೇಜ್ ಗಳಿಗೆ ಹಿಜಾಬ್ ಧರಿಸಿ ಬರುವುದನ್ನು ನಿಷೇಧಿಸಲಾಗಿತ್ತು. ಕೆಲ ಕಾಲ ಈ ನಿಯಮವೂ ರಾಜ್ಯದಲ್ಲಿ ಮುಂದುವರಿದಿತ್ತು. ಇದೀಗ ಸಿಎಂ…
Read More »ಬೇಕಾಗುವ ಸಾಮಗ್ರಿಗಳು… . ಹಾಲು-1 ಲೀಟರ್ . ತೊಳೆದು ನೆನೆಸಿದ ಅಕ್ಕಿ – ಅರ್ಧ ಬಟ್ಟಲು . ಸಕ್ಕರೆ- ಅರ್ಧ ಬಟ್ಟಲು . ಏಲಕ್ಕಿ ಪುಡಿ-ಅರ್ಧ ಚಮಚ…
Read More »Big boss 10 : ಬಿಗ್ ಬಾಸ್ ಕನ್ನಡ 10 ಕಾರ್ಯಕ್ರಮದಲ್ಲಿ 11ನೇ ವಾರ ಕ್ಯಾಪ್ಟನ್ ಪಟ್ಟಕ್ಕೇರಿದ್ದಾರೆ ನಮ್ರತಾ. ಎರಡು ವಾರಗಳಿಂದ ಕ್ಯಾಪ್ಟನ್ ಕೋಣೆಗೆ ಬೀಗ ಜಡಿಯಲಾಗಿತ್ತು.…
Read More »ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ ಹಿಜಾಬ್ ವಿಚಾರದಲ್ಲಿ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ಮತ್ತೆ ಹಿಜಾಬ್ಗೆ ಅವಕಾಶ ಮಾಡಿಕೊಡುವುದಾಗಿ ಹೇಳುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಕಲುಷಿತಗೊಳಿಸುವ ಕೆಲಸಕ್ಕೆ…
Read More »ಬೆಂಗಳೂರು; ಲೋಕಸಭಾ ಚುನಾವಣೆ ನಿಮಿತ್ತ-ಕಾಂಗ್ರೆಸ್ ಪ್ರಣಾಳಿಕೆ ರಚನಾ ಸಮಿತಿ ರಚನೆಬೆಂಗಳೂರು – ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ಜೋರಾಗಿದೆ. ಇನ್ನೂ ಇಂದು ಕಾಂಗ್ರೆಸ್ ಪಕ್ಚದ ಪ್ರಣಾಳಿಕೆ…
Read More »Freedom tv desk : ಗರ್ಭಿಣಿಯರು ತಾನು ಆರೋಗ್ಯವಾಗಿದ್ದರೆ, ಹುಟ್ಟುವಂತಹ ಮಗು ಕೂಡ ಆರೋಗ್ಯವಾಗಿರುವುದನ್ನು ಈ ಕಾರಣಕ್ಕಾಗಿ ಗರ್ಭಾವಸ್ಥೆಯಲ್ಲಿ ಸೇವಿಸುವ ಆಹಾರ ಪದಾರ್ಥಗಳ ಬಗ್ಗೆ ಹೆಚ್ಚಿನ ಕಾಳಜಿಯನ್ನು…
Read More »ಬೆಂಗಳೂರು; ಡಿಸೆಂಬರ್ 22 ರಂದು ಬೆಂಗಳೂರು ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ಹಮ್ಮಿಕೊಂಡಿದ್ದರು. ರಾತ್ರಿ ವೇಳೆ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಮೇಲೆ ಕೇಸ್ ಒಟ್ಟು…
Read More »freedom tv desk : ನಿರ್ದೇಶಕ ಪ್ರಶಾಂತ್ ನೀಲ್ ಮಾಡಿರುವುದು ಕೇವಲ ಮೂರನೇ ಚಿತ್ರ ಆದರೂ ಅವರು ದೇಶದ್ಯಾಂತ ಮನೆಮಾತಾಗಿರುವುದನ್ನು ನೋಡಿದ್ರೆ ನಿಜಕ್ಕೂ ಆಶ್ಚರ್ಯಕರವಾಗಿದೆ. ಉಗ್ರಂ ,…
Read More »ಮೈಸೂರು ; ರಾಜ್ಯದಲ್ಲಿ ಹಿಜಾಬ್ ನಿಷೇಧಿಸಿದ್ದ ಬಿಜೆಪಿ ಸರ್ಕಾರದ ಆದೇಶವನ್ನು ವಾಪಸ್ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.ಈ ಬಗ್ಗೆ ಮೈಸೂರಿನಲ್ಲಿ ಮಾತಾನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಹಿಜಾಬ್ ನಿಷೇಧವನ್ನು…
Read More »ಬೆಂಗಳೂರು : ಪಿಎಸ್ಐ ನೇಮಕಾತಿ ಅಕ್ರಮದ ಸರ್ಕಾರದ ಪರ ವಾದ ಮಂಡಿಸಲು ವಕೀಲ ಸುಧನ್ವರವರನ್ನ ಗೃಹ ಇಲಾಖೆ ನೇಮಕ ಮಾಡಿದೆ.. ಈ ಬಗ್ಗೆ ವಿಚಾರಣೆ ನಡೆಸುತ್ತಿರುವ ನಿವೃತ್ತ…
Read More »ಸಿರಿಧಾನ್ಯಗಳು ಆರೋಗ್ಯಕ್ಕೆ ಸಾಕಷ್ಟು ಲಾಭಗಳನ್ನು ನೀಡುತ್ತವೆ. ಈ ಬಗ್ಗೆ ಆಯುರ್ವೇದ ವೈದ್ಯರು ನೀಡಿದ ಮಾಹಿತಿ ಪ್ರಕಾರ ಅನೇಕರು ಆರೋಗ್ಯವನ್ನು ಚೆನ್ನಾಗಿಟ್ಟುಕೊಳ್ಲಬೇಕು. ಕಾಯಿಲೆಗಳಿಂದ ದೂರವಾಗಿ ಸದೃಢರಾಗಿರಬೇಕೆಂದು ಸಿರಿಧಾನ್ಯದ ಬಳಕೆ…
Read More »ಕೂದಲು ಉದುರುವುದನ್ನು ತಪ್ಪಿಸಬೇಕಾದ್ರೆ ಈ ಬಯೋಟಿನ್ ಬಳಸುವುದು ಉತ್ತಮ. ಇದರಿಂದ ಕೂದಲು ದಪ್ಪಗಾಗಿ ಬೆಳೆಯುತ್ತದೆ ಕೂದಲು ಉದುರುವ ಸಮಸ್ಯೆ ಪ್ರತಿಯೊಬ್ಬರನ್ನೂ ಕಾಡುತ್ತಿದೆ. ಆದರೆ ಪ್ರತಿಯೊಬ್ಬರಲ್ಲೂ ಅದಕ್ಕೆ ಕಾರಣಗಳು…
Read More »Tumakuru: ರಾಜ್ಯದಲ್ಲಿ ಈ ಬಾರಿ ಜನ ಮೆಚ್ಚಿದ ನಾಯಕರ ಸ್ಥಾನದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಮೊದಲ ಸ್ಥಾನ ನೀಡಲಾಗಿತ್ತು. ಅದಕ್ಕೆ ತಕ್ಕನಾಗಿ ಸಿಎಂ ಕೂಡ ರಾಜ್ಯದ ಜನರಿಗೆ ಸಹಾಯವಾಗುತ್ತವಂತೆ…
Read More »ರುಚಿಕರವಾದ ಹುಣಸೇ ಕ್ಯಾಂಡಿ ಮಾಡುವ ವಿಧಾನ… ಬೇಕಾಗುವ ಪದಾರ್ಥಗಳು…. ಹುಣಸೇ ಹಣ್ಣು – ಒಂದು ಹಿಡಿ. ಜೀರಿಗೆ ಪುಡಿ – ಒಂದು ಚಮಚ. ಖಾರದ ಪುಡಿ -ಅರ್ಧ…
Read More »ರುಚಿಕರವಾದ ಗ್ರೀನ್ ಚಿಕನ್ ಕರ್ರಿ ಮಾಡುವ ವಿಧಾನ … ಬೇಕಾಗುವ ಪದಾರ್ಥಗಳು….. . ಎಣ್ಣೆ – 3 ಚಮಚ . ಶುಂಟಿ -ಬೆಳ್ಳುಳ್ಳಿ ಪೇಸ್ಟ್ – 1…
Read More »Freedom tv desk : ಬಿಗ್ ಬಾಸ್ ಮನೆಯಲ್ಲಿ ಈ ತಿಂಗಳ ಅರಂಭದಲ್ಲಿಯೇ ಕಿಚ್ಚ ಸುದೀಪ್ ಅವರು ವೀಕೆಂಡ್ ಎಪಿಸೋಡ್ನಲ್ಲಿ ಸ್ನೇಹಿತ್ಗೆ ಫೂಟೇಜ್, ಕಂಟೆಂಟ್ ಅಂತೆಲ್ಲ ಮಾತನಾಡಬೇಡಿ…
Read More »Dharwad; ಸರ್ಕಾರಿ ಕಚೇರಿ ಅಂದರೆ ಸ್ವಚ್ಚತೆಗೆ ಮಾದರಿಯಾಗಿರಬೇಕು. ಆದರೆ ಇಲ್ಲೊಂದು ಸರ್ಕಾರಿ ಹತ್ತಾರು ಕಚೇರಿಯನ್ನು ಒಂದೇ ಕಟ್ಟಡದಲ್ಲಿ ಹೊಂದಿರುವ ಮಿನಿ ವಿಧಾನ ಸೌಧ ದುರ್ವಾಸನೆಯ ಸೌಧವಾಗಿ ಬದಲಾಗಿದೆ.…
Read More »Freedom tv desk : ಶಾಲೆಗೆ ಹೋಗೋದಿಲ್ಲವೆಂದು ಮಕ್ಕಳ ಹಠ ಮಾಡುತ್ತಿದ್ದರೆ ನೀವು ಚಿಂತಿಸಬೇಕಾಗಿಲ್ಲ. ನಾವು ನಿಮ್ಮ ಮಗುವಿಗೆ ತನ್ನ ಶಾಲೆಯನ್ನು ಪ್ರೀತಿಸಲು ಕಲಿಸುವ ಕೆಲವು ವಿಧಾನಗಳ…
Read More »Zameer Ahmed; ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರಕ್ಕೆ ಸಚಿವ ಜಮೀರ್ ಅಹಮದ್ ಖಾನ್, ಸಂಕಷ್ಟಗಳ ಮೇಲೆ ಸಂಕಷ್ಟಗಳನ್ನ ತಂದಂತೆ ಕಾಣ್ತಿದೆ. ಇತ್ತೀಚೆಗೆ ಸ್ಪೀಕರ್ ವಿಚಾರವಾಗಿ ಮಾತಾಡಿ ವಿವಾದಕ್ಕೆ ಕಾರಣವಾಗಿದ್ದ…
Read More »Freedom tv desk : ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು…
Read More »ರುಚಿಕರವಾದ ಹಾಗೂ ದಿಡೀರ್ ಅಂತ ಲಂಚ್ ಬಾಕ್ಸ್ಗೆ ದೋಸೆ ಮಾಡಬೇಕಾ..? ಕಡ್ಲೆಪುರಿ ಪೇಪರ್ ದೋಸೆ ಬೇಕಾಗುವ ಪದಾರ್ಥಗಳು … . ಕಡ್ಲೆಪುರಿ – 2 ಬಟ್ಟಲು. ಚಿರೋಟಿ…
Read More »Salar Movie Part 1; ಹೊಂಬಾಳೆ ಫಿಲಂಸ್ ರವರ ‘ಸಲಾರ್ ಪಾರ್ಟ್ 1: ಸೀಸ್ಫೈರ್’, ಡಿ. 22ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುವುದಕ್ಕೆ ಸಜ್ಜಾಗುತ್ತಿದೆ.ಈ ಮಧ್ಯೆ ಚಿತ್ರವನ್ನು ದಕ್ಷಿಣ ಭಾರತದ…
Read More »Freedom Tv desk : ರಸಭರಿತ ಹಣ್ಣು ಎಂದಾಕ್ಷಣ ನೆನಪಿಗೆ ಬರುವ ಮೊದಲ ಹಣ್ಣು ಎಂದರೆ, ಅದು ಕಲ್ಲಂಗಡಿ ಹಣ್ಣು. ಸಾಕಷ್ಟು ಮಂದಿ ಕಲ್ಲಂಗಡಿ ಹಣ್ಣು ಇಷ್ಟಪಟ್ಟು…
Read More »freedom Tv desk : ಬಹುಭಾಷಾ ನಟ ಜಗಪತಿ ಬಾಬು ಪ್ರಸ್ತುತ ವಿವಿಧ ಭಾಷೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜಗಪತಿ ಬಾಬು ನಟನೆಯ ಸಲಾರ್ ಈ ವಾರ ಬಿಡುಗಡೆಯಾಗಲಿದೆ…
Read More »freedom tv desk : ಸಿಗರೇಟಿನಲ್ಲಿರುವ ನಿಕೋಟಿನ್ ಮತ್ತು ಇತರ ಹಾನಿಕರಕ ವಸ್ತುಗಳು ಅಂಡಾಶಯಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು ಮತ್ತು ಹಾರ್ಮೋನುಗಳ ಸಮತೋಲನಕ್ಕೆ ಅಡ್ಡಿಯಾಗಬಹುದು, ಇದು…
Read More »Freedom TV desk ; ಬೆಂಗಳೂರು; ನಂದಿನಿ ಉತ್ಪನ್ನಗಳ ನೂತನ ಬ್ರಾಂಡ್ ರಾಯಭಾರಿ ಶಿವಣ್ಣ ಗೆ ಸಿಎಂ ಸನ್ಮಾನ ನಂದಿನಿ ಬ್ರಾಂಡ್ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಿದ ಸಿಎಂ…
Read More »ರುಚಿಕರವಾದ ರವೆ ಇಡ್ಲಿ ಮಾಡುವ ವಿಧಾನ ಬೇಕಾಗುವ ಪದಾರ್ಥಗಳು….. ರವೆ – 1 ಬಟ್ಟಲು. ಮೊಸರು – 1 ಬಟ್ಟಲು. ಉಪ್ಪು – ರುಚಿಗೆ ತಕ್ಕಷ್ಟು. ಅಡುಗೆ…
Read More »Freedom TV desk ; BENGALURU: ಕರ್ನಾಟಕ ಹೈಕೋರ್ಟ್ನ ನ್ಯಾಯಮೂರ್ತಿ ಎಂ ನಾಗಪ್ರಸನ್ನ ದಾಖಲೆ ಪುಟ್ಟಕ್ಕೆ ಸೇರಿದ್ದಾರೆ. ದೆಹಲಿ ಹೈಕೋರ್ಟ್ನ ನ್ಯಾಯಾಧೀಶರು ಒಂದೇ ದಿನದಲ್ಲಿ 65 ತೀರ್ಪುಗಳನ್ನು…
Read More »ಭಚಕ್ರದ ಪ್ರಕಾರ 9ನೇ ಮನೆ ಧನಸ್ಸುರಾಶಿ ಆಗಿದ್ದು ಇದರ ಅಧಿಪತಿ ಗುರು. ಹತ್ತನೇ ಮನೆ ಮಕರ ರಾಶಿ ಆಗಿದ್ದು ಅದರ ಅಧಿಪತಿ ಶನಿ. ಒಂಬತ್ತನೇ ಮನೆಯನ್ನು ಧರ್ಮ…
Read More »Freedom Tv Desk : ಕೆಂಪೆಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಪ್ರಯಾಣಿಕರಿಂದ 20 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ. ನೈಜೀರಿಯಾ…
Read More »ಫ್ರೀಡಂ ಟಿವಿ ಡೆಸ್ಕ್ ನವದೆಹಲಿ; ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಭೇಟಿಯಾಗಲಿದ್ದಾರೆ. ಲೋಕಸಭಾ ಚುನಾವಣೆ ಸನಿಹ…
Read More »ಇಡೀ ದೇಶವೇ ಲೋಕಸಭೆ ಚುನಾವಣೆ ಸಜ್ಜಾಗಿದೆ. ಇದರ ನಡುವೆ ಕಾಂಗ್ರೆಸ್ ನಿಂದ ಸಂಭಾವ್ಯ ಪಟ್ಟಿ ಬಿಡುಗಡೆಯಾಗಿದೆ. ಚುನಾವಣೆಗೆ ಅಖಾಡಕ್ಕೆ ಯಾರ್ಯಾರು ಇಳಿಯಲಿದ್ದಾರೆ ನೋಡೋದಾದ್ರೆ, ಚಾಮರಾಜನಗರ – ಹೆಚ್…
Read More »ದೆಹಲಿ : ಉಪಮುಖ್ಯಮಂತ್ರಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಅವರನ್ನು ಭೇಟಿ ಮಾಡಿ ಬೆಂಗಳೂರಿನಲ್ಲಿ ಟನಲ್ ರಸ್ತೆ ನಿರ್ಮಾಣ, ಮೆಟ್ರೋ…
Read More »ನಾವು ದಿನನಿತ್ಯ ಸೇವಿಸುವ ಆಹಾರದ ಬಗ್ಗೆ ಹಾಗೂ ಮಕ್ಕಳಿಗೆ ಎಂತಹ ಆಹಾರ ನೀಡಿದರೆ ಉಪಯುಕ್ತ ಎಂಬುವುದನ್ನು ತಿಳಿದುಕೊಳ್ಳಿ.. ಮಕ್ಕಳ ಆಹಾರದಲ್ಲಿ ನುಗ್ಗೆ ಸೊಪ್ಪಿನ ಪುಡಿಯನ್ನು ಸೇರಿಸಿದರೆ, ಹಲವಾರು…
Read More »ಫ್ರೀಡಂ ಟಿವಿ ಡೆಸ್ಕ್ ಕನ್ನಡ ಚಿತ್ರರಂಗದ ಹೆಸರಾಂತ ಹಿರಿಯ ನಟಿ ಹೇಮಾ ಚೌಧರಿ ಅನಾರೋಗ್ಯಕ್ಕೆ ತುತ್ತಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ಬ್ರೈನ್ ಹ್ಯಾಮರೇಜ್ನಿಂದ ಬಳಲುತ್ತಿರುವ ಹಿರಿಯ ನಟಿ…
Read More »Health Tipes: ಕಣ್ಣಿನ ದೃಷ್ಟಿ ಸಾಮರ್ಥ್ಯ ಹೆಚ್ಚಿಸಲು ಸುಲಭ ಮತ್ತು ಪರಿಣಾಮಕಾರಿಗಳುದೃಷ್ಟಿ ದೋಷ ಸರಿಪಡಿಸುವ ಮಸೂರಗಳು ಮತ್ತು ಶಸ್ತ್ರಚಿಕಿತ್ಸೆಗಳು ಲಭ್ಯನಿರುವ ಅಯ್ಕೆಗಳಿದ್ದರೂ , ಉತ್ತಮ ಆಯ್ಕೆ ಎಂದರೆ…
Read More »ಮೈಸೂರು : ಹೊಸ ವರ್ಷಾಚರಣೆಗೆ ಅರಮನೆ ನಗರಿ ಮೈಸೂರಿನಲ್ಲಿ ಅದ್ದೂರಿ ತಯಾರಿ ನಡೆಯುತ್ತಿದೆ. ಮೈಸೂರು ಅರಮನೆಯಲ್ಲಿ ಮಾಗಿ ಉತ್ಸವಕ್ಕೆ ವೇದಿಕೆ ಸಿದ್ಧವಾಗಿದೆ. ಇದರ ನಡುವೆ ದಸರಾ ಸಂಭ್ರಮವನ್ನು…
Read More »ಬೆಂಗಳೂರು : ಕೋವಿಡ್ -19 ರೂಪಾಂತರಿ ತಳಿ ಜೆನ್ 1 ರಾಜ್ಯದಲ್ಲಿ ಹರಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು, ಕೊರೊನಾ ವೈರಸ್…
Read More »ಮೈಸೂರು : ಪ್ರಧಾನಮಂತ್ರಿಗೆ ಮಾಧ್ಯಮದ ಎದುರು ಬಂದು ನಿಲ್ಲುವ ತಾಕತ್ತು ಇಲ್ಲ. ಇಡೀ ಜಗತ್ತಿನ ಮುಂದೆ ಭಾರತದ ಮಾನ ಬೆತ್ತಲಾಗಿದೆ. ಸಂಸತ್ತನ್ನ,ಸಂಸತ್ತಿನ ಪ್ರಶ್ನೋತ್ತರಗಳನ್ನು ದುರ್ಬಲಗೊಳಿಸುವುದು ಪ್ರಜಾಪ್ರಭುತ್ವಕ್ಕೆ ದೊಡ್ಡ…
Read More »ಚಳಿಗಾಲ ಶುರುವಾಗಿದ್ದು , ಎಲ್ಲರೂ ತಮ್ಮ ಆರೋಗ್ಯದ ಬಗ್ಗೆ ನಿಗಾ ವಹಿಸಬೇಕು. ವಿಶೇಷವಾಗಿ ಮಕ್ಕಳ ಆರೋಗ್ಯದ ಮೇಲೆ ನಿಗಾವಹಿಸಬೇಕು. ಚಳಿಗಾಲ ಶುರುವಾದಂತೆ ಮಕ್ಕಳನ್ನು ಒಂದಲ್ಲ ಒಂದು ಆರೋಗ್ಯ…
Read More »ಗದಗ : ಹಿಂದೂ ರಾಷ್ಟ್ರ ಮಾಡುವುದು ಬಿಜೆಪಿ ಅಜೆಂಡಾ ಅಲ್ಲಾ. ಹಿಂದೂ ರಾಷ್ಟ್ರ ಮಾಡುವುದು ದೇಶದ ಹಿಂದೂಗಳ ಅಜೆಂಡಾ ಎಂದು ಸಿಎಂ ಸಿದ್ದರಾಮಯ್ಯಗೆ ಮಾಜಿ ಸಚಿವ ಕೆ.ಎಸ್…
Read More »ಸೇಬು ಹಣ್ಣು ಆರೋಗ್ಯಕ್ಕೆ ಒಳ್ಳೆಯದೇ , ಇದರಲ್ಲಿ ಎರಡು ಮಾತಿಲ್ಲ . ಆದರೆ ಈ ಹಣ್ಣು ಸೇವನೆ ಮಾಡಿದ ಬಳಿಕ , ಕೆಲವೊಂದು ಆಹಾರಗಳಿಂದ ದೂರ ಇರಬೇಕು.…
Read More »ದೇಶದಲ್ಲಿ ಮತ್ತೆ ಕೋರೊನ ಮತ್ತೆ ಅಬ್ಬರಿಸಿದೆ. ಕೇರಳದಲ್ಲಿ ಕೋವಿಡ್ ಗೆ ಮೊದಲ ಬಲಿಯಾಗಿದೆ ಎನ್ನಲಾಗಿದೆ. ಈಗಾಗಲೇ ಕೋರೋನ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ರೀತಿಯ ಕ್ರಮಕೈಗೊಂಡಿದೆ.…
Read More »ಬೆಂಗಳೂರು : ಕೇರಳ ರಾಜ್ಯದಲ್ಲಿ ಕೊವೀಡ್ ಪ್ರಮಾಣ ದಿನಂಪ್ರತಿ ಹೆಚ್ಚುತ್ತಲೇ ಇದೆ. ಕೊವೀಡ್ ಹೆಚ್ಚಾದ ಕಾರಣ ಕರ್ನಾಟಕದಲ್ಲಿ ಕಚ್ಚೆಚ್ಚರ ವಹಿಸಲಾಗಿದ್ದು, ಗಡಿಭಾಗದಲ್ಲಿ ಹೈ ಆಲರ್ಟ್ ಘೋಷಣೆ ಮಾಡಿದ್ದಾರೆ.…
Read More »ನವದೆಹಲಿ : ಇಂದು ಸಿಎಂ ಸಿದ್ದರಾಮಯ್ಯರವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಹಾರದ ಕುರಿತು ಚರ್ಚೆ ನಡೆಸಿದರು. ರಾಜ್ಯದ 236…
Read More »ಕೋಲಾರ: ದ ಹೆಸರುವಾಸಿಯಾಗಿದ್ದ ಇಟಿಸಿಎಂ ಆಸ್ಪತ್ರೆಯು ಕೆಲ ವರ್ಷಗಳಿಂದ ನಾನಾ ಕಾರಣದಿಂದ ಮುಚ್ಚಲ್ಪಟ್ಟಿತ್ತು. ಇದೀಗ ಮತ್ತೆ ಪುನಾರಂಭವಾಗಿದೆ. ಮತ್ತೆ ಪುನಾರಂಭವಾಗಿರುವ ವಿಂಗ್ಸ್ ಇಟಿಸಿಎಂ ಆಸ್ಪತ್ರೆಗೆ ದೀಪ ಬೇಳಗುವ…
Read More »ತುಮಕೂರು : ಕರ್ತವ್ಯ ಲೋಪ ಹಿನ್ನಲೆ ಮೂವರು ಪಿಎಸ್ಐ ಸೇರಿ ಐವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ತುಮಕೂರು ಎಸ್ಪಿ ಕೆ.ವಿ.ಅಶೋಕ್ ಆದೇಶ ಹೊರಡಿಸಿದ್ದು, ತುರುವೇಕೆರೆ ಠಾಣಾ ಪಿಎಸ್ಐಗಳಾದ ಗಣೇಶ್…
Read More »ಪ್ರಶಾಂತ್ ವರ್ಮಾ ಆಕ್ಷನ್ ಕಟ್ ಹೇಳಿರುವ ತೇಜ ಸಜ್ಜ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ‘ಹನು-ಮಾನ್’ ಟೀಸರ್ ಬಿಡುಗಡೆಯಾಗಿದೆ. ಪ್ರೈಮ್ ಶೋ ಎಂಟಟೈನ್ಮೆಂಟ್ ಬ್ಯಾನರ್ ನಿರ್ಮಾಣದಲ್ಲಿ ಮೂಡಿ…
Read More »ಜ್ಯೋತಿಷ್ಯ ಶಾಸ್ತ್ರದಲ್ಲಿ ಸೂರ್ಯ ದೇವನಿಗೆ ವಿಶೇಷ ಸ್ತಾನವಿದೆ. 2024 ರಲ್ಲಿ , ಸೂರ್ಯನು ತನ್ನ ರಾಶಿಯನ್ನು 12 ಬಾರಿ ಬದಲಾಯಿಸಲಿದ್ದಾನೆ. ಸೂರ್ಯ ದೇವನ ಈ ಸಂಚಾರದಿಂದಾಗಿ ಕೆಲವು…
Read More »ಅನೇಕ ಆಹಾರಗಳು ಮೂಳೆಯು ಬಲಕ್ಕೆ ಅವಶ್ಯಕವಾದರೆ ಕೆಲವೊಂದು ಆಹಾರಗಳು ಮೂಳೆಯ ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮವನ್ನು ಬೀರಬಹುದು. ಅವು ಆಸ್ಟಿಯೊಪೊರೋಸಿಸ್ನಂತಹ ಪರಿಸ್ಥಿತಿಗಳಿಗೆ ಕಾರಣವಾಗಬಹುದು. ಸೋಡಾಗಳು ಮತ್ತು ಕಾರ್ಬೊನೇಟಎರ್…
Read More »ನಮ್ಮ ತ್ವಚೆ ಆರೋಗ್ಯವಾಗಿ ಕಾಂತಿಯನ್ನು ಹೊಂದಿರಬೇಕಾದರೆ ಈ ಕೆಲವು ಆಹಾರಗಳನ್ನು ನಿಮ್ಮ ಡಯಟ್ ನಲ್ಲಿ ಸೇರಿಸುವುದು ಮುಖ್ಯ ಒಳಗಿನಿಂದ ನಿಮ್ಮ ಚರ್ಮವನ್ನು ಪೋಷಿಸಲು ಅಗತ್ಯವಾದ ವಿಟಮಿನ್ ಇ…
Read More »ದಿನನಿತ್ಯ ಟೀ ಕುಡಿಯುವ ಅಭ್ಯಾಸವಿದ್ರೆ ಮೊದಲು ಗಮನದಲ್ಲಿಟ್ಟುಕೊಳ್ಳಿ… ಕಿಡ್ನಿ ಕಲ್ಲುಗಳನ್ನು ನಿರ್ಲಕ್ಷ್ಯ ಮಾಡಬೇಡಿ. ಅದರ ಸೂಚನೆಗಳನ್ನು ತಿಳಿದುಕೊಳ್ಳಿ. ಆಗಾಗ ಬರುವ ಹೊಟ್ಟೆ ನೋವು , ಪಕ್ಕೆ ನೋವು…
Read More »ಹುಬ್ಬಳ್ಳಿ : ರಾಜ್ಯ ಸರ್ಕಾರ ಅಧಿಕಾರಿಗಳ ವರ್ಗಾವಣೆಯಲ್ಲಿ ಟಾರ್ಗೆಟ್ ಫಿಕ್ಸ್ ಮಾಡಿರುವುದರಿಂದ ಅಧಿಕಾರಿಗಳು ಯೋಜನೆಯಲ್ಲಿ ಕಮಿಷನ್ ಟಾರ್ಗೆಟ್ ಫಿಕ್ಸ್ ಮಾಡುತ್ತಾರೆ. ರಾಜ್ಯದಲ್ಲಿ ಹೊಸ ಸರ್ಕಾರ ಬಂದಿದೆ ಎಂದು…
Read More »ಹು-ಧಾ : ನಗರದ ಮುಖ್ಯ ರಸ್ತೆಯ ರಾಯಾಪುರದ ಬಳಿ ಇರೋ ಇಸ್ಕಾನ್’ನಲ್ಲಿ ಡಿಸೆಂಬರ್ 23 ರಂದು ವೈಕುಂಠ ಏಕಾದಶಿಯನ್ನು ವಿಶೇಷ ಆಚರಣೆ ಮಾಡಲಾಗುವುದು. ಅಂದು ಮಂದಿರದಲ್ಲಿ ದಿನವಿಡೀ…
Read More »ಚಿತ್ರದುರ್ಗ : ನಗರದ VS ಸಾಗರ IB ಯಲ್ಲಿ ಜೂಜಾಟ (ಇಸ್ಪೀಟ್) ಆಟವನ್ನು ಖಂಡಿಸಿ ಚಿತ್ರದುರ್ಗದಲ್ಲಿ ಕರುನಾಡ ವಿಜಯಸೇನೆ ಪ್ರತಿಭಟನೆ ನಡೆಸಲಾಯಿತು. ನಹರದ ಪ್ರವಾಸಿ ಮಂದಿರದಿಂದ ಡಿಸಿ…
Read More »ಚಿತ್ರದುರ್ಗ : ಬಂಗಾರದ ನಾಣ್ಯಗಳನ್ನು ಕೊಡುವುದಾಗಿ ವಂಚಿಸಿದ್ದ ಆರೋಪಿಯನ್ನು ಮೊಳಕಾಲ್ಮೂರಿನ ರಾಂಪುರ ಪೊಲೀಸರು ಬಂಧಿಸಿ ಅವನಿಂದ 7.70ಲಕ್ಷ ಹಣ ಒಂದು ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಆಂಧ್ರದ ಮಿನಿಗಾ…
Read More »ಕೋಲಾರ : ಕೋಲಾರ ಹಾಲು ಒಕ್ಕೂಟದ 81 ಖಾಲಿ ಹುದ್ದೆಗಳಿಗೆ ನಡೆಯುತ್ತಿರುವ ನೇರ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಸುದ್ದಿ ಹರಿದಾಡುತ್ತಿದೆ. ಹುದ್ದೆಗಳನ್ನು ಲಕ್ಷ ಲಕ್ಷ ಹಣಕ್ಕೆ ಮಾರಾಟ…
Read More »ಬೆಂಗಳೂರು : ಆರೋಗ್ಯ ಇಲಾಖೆ, ಬಿಬಿಎಂಪಿ ಜೊತೆ ಸಭೆ ನಡೆಸಿದ ಬಳಿಕ ಹೊಷ ವರ್ಷಾಚರಣೆ ಬಗ್ಗೆ ರೂಪುರೇಷೆ ಸಿದ್ಧ, ಕೇರಳದಲ್ಲಿ ಕೊರೊನಾ ಸೋಂಕು ವಕ್ಕರಿಸಿದ ಹಿನ್ನೆಲೆಯಲ್ಲಿ ನಗರದಲ್ಲಿ…
Read More »ಬೆಂಗಳೂರು : ಕೇರಳದಲ್ಲಿ ಕೋವಿಡ್ ಹೆಚ್ಚಳ ಹಿನ್ನೆಲೆ ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ತಾಂತ್ರಿಕ ಸಲಹಾ ಸಮಿತಿ ಸಲಹೆಗಳ ಮೇಲೆ ಚರ್ಚೆ…
Read More »ಹುಬ್ಬಳ್ಳಿ : ಭ್ರೂಣ ಹತ್ಯೆ ಇಂದಿಗೂ ನಿರಂತರವಾಗಿದೆ ಎಂದು ಸರ್ಕಾರದ ವಿರುದ್ಧ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜು ಬೊಮ್ಮಾಯಿ ಗಂಭೀರ ಆರೋಪ ಮಾಡಿದ್ದಾರೆ. CID ಗೆ ಹಸ್ತಾರಂತ…
Read More »ನವದೆಹಲಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನವದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿಯ ಕುರಿತು ವಿವರಿಸಿ, ಶೀಘ್ರವೇ 18,177.44…
Read More »ವಿಜಯಪುರ : ವಿಜಯಪುರ ನಗರದ ಆರಾಧ್ಯ ದೈವ ಶ್ರೀ ಸಿದ್ದೇಶ್ವರ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಸ್ಥರಿಗೆ ಅವಕಾಶ ನೀಡಬಾರದೆಂದು ಶ್ರೀರಾಮ ಸೇನೆ ಹಾಗೂ ಇತರೆ ಹಿಂದೂ ಪರ…
Read More »ಬೆಂಗಳೂರು : ಚಿತ್ರದುರ್ಗ ನಗರದ ತರಾಸು ರಂಗ ಮಂದಿರದಲ್ಲಿ ಗೋವಿಂದ ಕಾರಜೋಳ ಪತ್ರಿಕಾ ಗೋಷ್ಠಿ ನಡೆಸುತ್ತಿದ್ದರು. ಈ ವೇಳೆ ಅಲ್ಲಿಗೆ ಬಂದ ಮಾದಿಗ ಮಹಾ ಸಭಾದ ಮುಖಂಡರು ಗಲಾಟೆ…
Read More »ಮೈಸೂರು : ನೆರೆ ರಾಜ್ಯ ಕೇರಳದಲ್ಲಿ ಕೋವಿಡ್ ರೂಪಾಂತರಿ ವೈರಸ್ ಸೋಂಕಿನ ಕೇಸ್ ಹೆಚ್ಚಳ ಹಿನ್ನೆಲೆಯಲ್ಲಿ ಕರ್ನಾಟಕ ಗಡಿ ಭಾಗದ ಮೈಸೂರು ಹಾಗೂ ಕೊಡಗು ಜಿಲ್ಲೆಗಳಲ್ಲೂ ಆರೋಗ್ಯ…
Read More »ನವದೆಹಲಿ : ಪಂಚರಾಜ್ಯ ಚುನಾವಣೆ ಬಳಿಕ I.N.D.I.A. ಮೈತ್ರಿಕೂಟವು ಮೊದಲ ಸಭೆಯನ್ನು ದೆಹಲಿಯಲ್ಲಿ ನಡೆಸುತ್ತಿದ್ದಾರೆ. ಇಂದು ದೆಹಲಿಯಲ್ಲಿ ನಡೆಯುತ್ತಿರೋ ಸಭೆಯು ಬಹಳ ಮಹತ್ವ ಪಡೆದುಕೊಂಡಿದ್ದು, ಸಭೆಯಲ್ಲಿ I.N.D.I.A.…
Read More »ಸುಬ್ರಹ್ಮಣ್ಯ : ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಸೋಮವಾರ ಭಕ್ತಸಾಗರದ ನಡುವೆ ವೈಭವದಿಂದ ಚಂಪಾಷಷ್ಠಿ ಮಹಾರಥೋತ್ಸವ ನಡೆಯಿತು. ಶ್ರೀಕುಕ್ಕೆ ಸುಬ್ರಹ್ಮಣ್ಯ ದೇವರು ಬ್ರಹ್ಮರಥಾರೋಹಣದಲ್ಲಿ…
Read More »ಮಂಗಳೂರು: ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದು ಒಬ್ಬ ವ್ಯಕ್ತಿಯನ್ನು ಬಂಧನ ಮಾಡಿದ್ದಾರೆ. ಕಂಕನಾಡಿಯಲ್ಲಿ ಖೋಟಾ ನೋಟುಗಳ ಚಲಾವಣೆಗೆ ಪ್ರಯತ್ನಿಸುತ್ತಿದ್ದಾಗ…
Read More »ಈ ವರ್ಷ ತೆರೆಕಂಡ ಅನೇಕ ಸಿನೆಮಾಗಳಲ್ಲಿ ಪ್ರೇಕ್ಷಕರಿಂದ ಟೋಬಿ ಚಿತ್ರ ಪ್ರಶಂಸೆ ಹಾಗೂ ಚರ್ಚೆಗೂ ಒಳಗಾಗಿದೆ. ರಾಜ್ ಬಿ ಶೆಟ್ಟಿ ಬರೆದು ನಟಿಸಿದ ದೊಡ್ಡ ವೆಚ್ಚದ ಚಿತ್ರ…
Read More »ತಮಿಳುನಾಡು : ಚಂಡಮಾರುತದ ಕಾರಣದಿಂದಾಗಿ ತಮಿಳುನಾಡಿನ 4 ಜಿಲ್ಲೆಗಳಲ್ಲಿ ಭಾರೀ ಮಳೆ ಆಗುತ್ತಿದೆ. ತಮಿಳುನಾಡಿನ ತೂತುಕುಡಿಯ ಆದಿಪರಾಶಕ್ತಿ ನಗರದಲ್ಲಿ ಮಳೆ ಆರ್ಭಟಕ್ಕೆ ಸಿಲುಕಿ ವೃದ್ದ ದಂಪತಿ ಪರದಾಡುತ್ತಿದ್ದಾರೆ.…
Read More »ತುಮಕೂರು: ತುಮಕೂರಿನ ಅಭಿವೃದ್ಧಿ ಕುರಿತು ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್ ಅವರು, ತುಮಕೂರಿಗೆ ನೂತನವಾಗಿ ಜಿಲ್ಲಾಧಿಕಾರಿಯಾಗಿ ಬಂದಿರುವ ಡಿಸಿಗೆ ಅನುಭವವಿದೆ. ಹಿಂದೆ ಜಿಲ್ಲಾ ಪಂಚಾಯ್ತಿ ಸಿಇಒ ಆಗಿದ್ದರು,…
Read More »ಕೋಲಾರ : ವಿಪಕ್ಷ ನಾಯಕ ಆರ್. ಅಶೋಕ್ ಇಂದು ಮಕ್ಕಳಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದ ಕೋಲಾರ ಜಿಲ್ಲೆಯ ಯಲುವಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ…
Read More »ಬೆಂಗಳೂರು : ಕ್ರಿಕೆಟ್ ಹಾಗು ಸಿನಿಮಾ ನಮ್ಮಲ್ಲಿ ಅದೆಷ್ಟೋ ಜನರ ಜೀವನದ ಅತೀ ಮುಖ್ಯ ಭಾಗಗಳು ಎಂದರೆ ತಪ್ಪಾಗದು. ಅನುದಿನ ನಡೆವ ಅಂತರ್ರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳನ್ನ, ಪ್ರತೀ…
Read More »ಬೆಂಗಳೂರು : ರಿಷಿ ಸ್ಪೀಕ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕರ್ನಾಟಕದ ಅತಿದೊಡ್ಡ ಬ್ಯೂಟಿ ಪೇಜೆಂಟ್ ರಿಷಿಸ್ ಮಿಸಸ್ ಕರ್ನಾಟಕ ಕಿರೀಟವನ್ನು ಕವಿತಾ ವೀರೇಂದ್ರ ತಮ್ಮದಾಗಿಸಿಕೊಂಡಿದ್ದಾರೆ. ಬೆಂಗಳೂರಿನ…
Read More »ನವದೆಹಲಿ : ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ವಿರೋಧ ಪಕ್ಷಗಳ 33 ಸಂಸದರನ್ನ ಲೋಕಸಭೆಯಿಂದ ಇಂದು ಅಮಾನತು ಮಾಡಲಾಗಿದೆ. ಈವರೆಗೆ ಸಂಸತ್ನಲ್ಲಿ ಭದ್ರತಾ ವೈಫಲ್ಯ ಖಂಡಿಸಿ ಪ್ರತಿಭಟಿಸಿದ್ದ…
Read More »ಮೈಸೂರು ; ಮೈಸೂರು ವಿಮಾನ ನಿಲ್ದಾಣಕ್ಕೆ ಹೆಸರು ಇಡುವುದು ಬಿಡುವುದು ಬೇರೆ ವಿಚಾರ. ಆದರೆ ಟಿಪ್ಪುನನ್ನು ದೇಶ ದ್ರೋಹಿ ಅಂತಾ ಬಿಂಬಿಸೋದು ಸರಿಯಲ್ಲ. ಟಿಪ್ಪು ಸುಲ್ತಾನ್ ನಮ್ಮ…
Read More »ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ದಿನಾಂಕ ನಿಗಧಿ ಮಾಡಲಾಗಿದೆ. ಮೂಲಗಳ ಪ್ರಕಾರ, 2024 ಜನವರಿ 24 ರಂದು ಅಯೋಧ್ಯೆಯ ಶ್ರೀರಾಮ ಮಂದಿರ ಅದ್ದೂರಿ ಪೂಜೆ ನಡೆಯಲಿದೆ. ಈಗಾಗಲೇ ಶ್ರೀರಾಮ…
Read More »ನವದೆಹಲಿ: ಭದ್ರಾ ಮೇಲ್ದಂಡೆ ಯೋಜನೆ ಅನುದಾನ ಸೇರಿದಂತೆ ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪ್ರಧಾನಿಮಂತ್ರಿಗಳ ಭೇಟಿಗೆ ಸಮಯ ಕೇಳಿದ್ದು, ಇನ್ನೂ ನಿಗದಿಯಾಗಿಲ್ಲ…
Read More »ಬೆಂಗಳೂರು : ಪಕ್ಷದ ಹಿರಿಯ ನಾಯಕ ಸೋಮಣ್ಣ ಅವರ ನಡೆಯ ಕುರಿತು ಪ್ರತಿಕ್ರಿಯಿಸಿದ ಬಸವರಾಜು ಬೊಮ್ಮಾಯಿ ಅವರು, ಸೋಮಣ್ಣ ಅವರು ಹಿರಿಯ ನಾಯಕರು ಅವರ ಬಗ್ಗೆ ಪಕ್ಷದ…
Read More »ಬೆಂಗಳೂರು : ರಾಜ್ಯದಲ್ಲಿ ಬರದಿಂದ ರೈತರು ಕಂಗಾಲಾಗಿದ್ದಾರೆ. ಬರಗಾಲಕ್ಕೆ ಹಣ ಬಿಡುಗಡೆ ಮಾಡಿಲ್ಲ. ಈ ಕುರಿತು ಮಾತನಾಡಿದ ಮಾಜಿ ಸಿಎಂ ಬಸವರಾಜು ಬೊಮ್ಮಾಯಿ ಅವರು, ರೈತರಿಗೆ ಬೆಳೆ…
Read More »ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದ ಕಾರ್ಯಕ್ರಮದಲ್ಲಿ ಐಸಿಸ್ ಉಗ್ರ ಸಂಘಟನೆ ಜೊತೆ ಸಂಪರ್ಕ ಇರುವ ಮುಸ್ಲೀಂ ಮೌಲ್ವಿ ಕುಳಿತಿರುವ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಎನ್…
Read More »ಕರುನಾಡ ಕಲಾ ಸರಸ್ವತಿ ನಟಿ ಲೀಲಾವತಿಯರನ್ನು ಕಳೆದುಕೊಂಡು ಇಂದಿಗೆ 11ನೇ ದಿನ. ಈ ಸಂಬಂಧ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟದ ಮನೆಯಲ್ಲಿ ಇಂದು ವೈಕುಂಠ ಸಮಾರಾಧನೆ ನಡೆಯುತ್ತಿದೆ.…
Read More »ಕೊಡಗು : ಈ ಸರ್ಕಾರ 5 ವರ್ಷ ಇರಲ್ಲ ಎಂಬ ಹೆಚ್ ಡಿ ಕುಮಾರಸ್ವಾಮಿ ಹೇಳಿಕೆ ವಿಚಾರವಾಗಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿನೇ 5…
Read More »ಚಿತ್ರದುರ್ಗ : ಚಿತ್ರದುರ್ಗದ ಪ್ರವಾಸಿ ಮಂದಿರದಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳ ಪತ್ರಿಕಾ ಗೋಷ್ಠಿ ನೆಡೆಸುತ್ತಿದ್ದರು. ಇದೇ ವೇಳೆಯಲ್ಲಿ ಪತ್ರಿಕಾ ಗೋಷ್ಠಿ ನಡೆಯುವ ಸ್ಥಳಕ್ಕೆ ನುಗ್ಗಿದ ಮಾದಿಗ…
Read More »ಬೆಂಗಳೂರು : ಕೊನೆಗೂ ಸಿಎಂ ಸಿದ್ದರಾಮಯ್ಯ ಭೇಟಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಸಮಯಾವಕಾಶ ನೀಡಿದ್ದಾರೆ. ನಾಳೆ ಅಂದರೆ ಡಿಸೆಂಬರ್ 19 ರಂದು ಬೆಳಗ್ಗೆ 11 ಗಂಟೆಗೆ ಉಭಯ…
Read More »ಹುಬ್ಬಳ್ಳಿ : ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಇಬ್ಬರು ಬಿಜೆಪಿ ನಾಯಕರು ದೆಹಲಿಗೆ ಪ್ರಯಾಣ ಬೆಳೆಸಿದ್ದು, ತೀವ್ರ ಕುತೂಹಲ ಮೂಡಿಸಿದೆ. ಹಿಂದೂ ಫೈರ್ ಬ್ರ್ಯಾಂಡ್ ಎಂದೇ ಗುರುತಿಸಿಕೊಂಡಿರುವ ಇಬ್ಬರು…
Read More »ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮತ್ತೆ ಗರಿಗೆದರಿದ ನಿಗಮ ಮಂಡಳಿ ಅಧ್ಯಕ್ಷ ಉಪಾಧ್ಯಕ್ಷ ನೇಮಕ ವಿಚಾರವಾಗಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಖಂಡಿತಾ ಫೈನಲ್ ಮಾಡಿಕೊಂಡೆ…
Read More »ಬೆಂಗಳೂರು : 1993 ಮುಂಬೈ ಸ್ಫೋಟದ ರೂವಾರಿ ದಾವೂದ್ ಇಬ್ರಾಹಿಂಗೆ ಆರೋಗ್ಯ ಪರಿಸ್ಥಿತಿ ತೀವ್ರ ಹದಗೆಟ್ಟಿದ್ದು, ಕರಾಚಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ. ದಾವೂದ್…
Read More »ಬೆಂಗಳೂರು : ಕೋಲಾರ ಜಿಲ್ಲೆಯ ಮಾಲೂರಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆಯನ್ನು ರಾಜ್ಯ ಬಿಜೆಪಿ ತೀವ್ರವಾಗಿ ಖಂಡಿಸಿದೆ.…
Read More »ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕನ್ನಡ ಚಲನಚಿತ್ರ ಕಪ್ ಸೀಸನ್ 4 ರಲ್ಲಿ ಭಾಗವಹಿಸುವ ಆರು ತಂಡಗಳ ಜೆರ್ಸಿಯನ್ನುಇಂದು ಬಿಡುಗಡೆಗೊಳಿಸಲಾಯಿತು. ಜೆರ್ಸಿ ಬಿಡುಗಡೆ ಸಮಾರಂಭದಲ್ಲಿ ಡಾ. ಶಿವರಾಜ್ ಕುಮಾರ್,…
Read More »ದಾವಣಗೆರೆ : ಯತ್ನಾಳ್ ಒಂದು ಹುಚ್ಚು ನಾಯಿ ಇದ್ದಾಂತೆ ಎಂದು ದಾವಣಗೆರೆಯಲ್ಲಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಯತ್ನಾಳ್ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು. ಯತ್ನಾಳ್ ಬಗ್ಗೆ…
Read More »ಧಾರವಾಡ : ಬರಗಾಲದಿಂದ ತತ್ತರಿಸಿರುವ ಅನ್ನದಾತರು ದನಕರುಗಳ ಮೇವಿಗಾಗಿ ಟ್ಯಾಂಕರ್ ಮೂಲಕ ಜಮೀನಿಗೆ ನೀರು ಹರಿಸುತ್ತಿದ್ದಾರೆ. ಧಾರವಾಡ ತಾಲೂಕಿನ ಎತ್ತಿನಗುಡ್ಡ ಗ್ರಾಮದ ರೈತ ಮಲ್ಲಪ್ಪ ಕಲ್ಲನವರು 2ಎಕರೆಯಲ್ಲಿ…
Read More »ಕುಂದಾಪುರ : ಕನ್ನಡ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ನಟ ರಿಶಬ್ ಶೆಟ್ಟಿ ಅವರು ತಾನು ಓದಿದ್ದ ಕುಂದಾಪುರದ ಕೆರಾಡಿಯ ಸರ್ಕಾರಿ ಕನ್ನಡ ಶಾಲೆಯನ್ನು ದತ್ತು ಪಡೆದಿದ್ದಾರೆ. ಕನ್ನಡ…
Read More »ನಟ ಸಹಾಸ ಸಿಂಹ ವಿಷ್ಣುವರ್ಧನ್ ಸಮಾಧಿಗಾಗಿ ನಡೆಯುತ್ತಿರುವ ಹೋರಾಟಕ್ಕೆ ನಟ ಸತೀಶ್ ನೀನಾಸಂ ಬೆಂಬಲ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ವಿಷ್ಣು ಸಮಾಧಿಗಾಗಿ ಹೋರಾಟ…
Read More »ಹುಬ್ಬಳ್ಳಿ :ಸಿದ್ದರಾಮಯ್ಯನವರು ಹುಟ್ಟುಹಬ್ಬದ ಶುಭಕೋರಿದರು ಇದರಲ್ಲಿ ರಾಜಕೀಯ ಚರ್ಚೆ ಏನು ಆಗಿಲ್ಲ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಸಹಜವಾಗಿಯೇ ಪ್ರದೀಪ್ ಶೆಟ್ಟರ್ ಕೂಡ…
Read More »ಗದಗ : ಶ್ರೀ ರಾಮಮಂದಿರ ಉಳಿಯಬೇಕು ಅಂದರೆ ಹಿಂದೂ ರಾಷ್ಟ್ರ ಆಗ್ಬೇಕು ಎನ್ನುವ ಉಡುಪಿ ಮಠದ ಪೇಜಾವರ ಶ್ರೀಗಳ ಹೇಳಿಕೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು,…
Read More »ಹುಬ್ಬಳ್ಳಿ : ಜಗದೀಶ್ ಶೆಟ್ಟರ್ಗೆ ಎಂಪಿ ಟಿಕೆಟ್ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಶೆಟ್ಟರ್ ಅವರ ಅಭಿಪ್ರಾಯ ಕೇಳ್ತಾ ಇದ್ದೀವಿ. ಅವರನ್ನು ಕೂಡ ಆಕಾಂಕ್ಷಿ…
Read More »ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಆತಂಕ ಮೂಡಿಸಿರುವ ಕೋವಿಡ್ – 19 ವೈರಾಣುವಿನ ಹೊಸ ರೂಪಾಂತರಿ ಜೆನ್.1 ಕೇರಳದ ಮಹಿಳೆಯೊಬ್ಬರಲ್ಲಿ ಪತ್ತೆಯಾಗಿದೆ. ಇಂತಹ ಪ್ರಕರಣವು ಭಾರತದಲ್ಲಿ ಮೊದಲ…
Read More »ಕೋಲಾರ : ಜಿಲ್ಲೆಯ ಮಾಲೂರು ತಾಲೂಕಿನ ಯಲುವಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿರುವ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಕ್ಕಳನ್ನು…
Read More »ಹುಬ್ಬಳ್ಳಿ : ಹುಬ್ಬಳ್ಳಿಯ ಮಧುರಾ ಎಸ್ಟೇಟ್ನಲ್ಲಿರುವ ಶೆಟ್ಟರ್ ನಿವಾಸಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿದ್ದಾರೆ. ಶೆಟ್ಟರ್ ನಿವಾಸದಲ್ಲಿ ಸಿಎಂಗೆ ಭರ್ಜರಿಯಾಗಿ ಸ್ವಾಗತಿಸಲಾಯಿತು. ಮಾಜಿ ಸಿಎಂ ಜಗದೀಶ್ ಶೆಟ್ಟರ್…
Read More »ಸಂಸತ್ತಿನ ಭದ್ರತಾ ಲೋಪಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯಿಸಿದ್ದು, ಸಂಸತ್ತಿನಲ್ಲಿ ನಡೆದ ಘಟನೆ ಆತಂಕಕಾರಿಯಾಗಿದೆ ಎಂದು ಹೇಳಿದ್ದಾರೆ. ಇದು ಗಂಭೀರವಾದ ವಿಚಾರ, ಈ ಬಗ್ಗೆ ಆಳವಾದ…
Read More »ಬೆಂಗಳೂರು : ರಾಜಕೀಯ ವ್ಯಕ್ತಿಗಳನ್ನ ಸಿನಿಮಾರಂಗದವರು ಭೇಟಿ ಆಗೋದು ಸರ್ವೆಸಾಮಾನ್ಯವಾಗಿರುತ್ತೆ. ಅದರಂತೆ ಸ್ಯಾಂಡಲ್ವುಡ್ ಮಾಣಿಕ್ಯ, ರನ್ನ, ಕಿಚ್ಚ ಸುದೀಪ್ ಇಂದು ಮಧ್ಯಾಹ್ನ ಒಂದು ಗಂಟೆಗೆ ಡಿಸಿಎಂ ಡಿಕೆ…
Read More »ಹುಬ್ಬಳ್ಳಿ : ಬೆಳಗಾವಿ ಮಹಿಳೆ ಮೇಲಿನ ಹಲ್ಲೆ ಪ್ರಕರಣದಲ್ಲಿ ಜೆಪಿ ನಡ್ಡಾ ಅವರು ಮತ್ತು ಬಿಜೆಪಿ ಇದರಲ್ಲಿ ರಾಜಕೀಯ ಮಾಡುತ್ತಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.…
Read More »ಬೆಂಗಳೂರು : ಕಳೆದ ಬಾರಿ ಇನ್ಸ್ಪೆಕ್ಟರ್ಗಳ ವರ್ಗಾವಣೆ ಆದಂತಹ ಸಂದರ್ಭದಲ್ಲಿ ಅನೇಕರು ತಮ್ಮ ಸ್ಥಳಕ್ಕೆ 40 ದಿನಗಳಾದ್ರೂ ವರದಿ ಮಾಡಿಕೊಂಡಿಲ್ಲ. ಅದರಂತೆ ಈ ವರ್ಗಾವಣೆ ಆದೇಶದಲ್ಲಿ ಸುಮಾರು…
Read More »ರಾಯಚೂರು : ನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವಂತೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ನಗರದ ಅಂಬೇಡ್ಕರ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವುದರ…
Read More »ಮೈಸೂರು ; ಭಾರತದ ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಯಾಗಿರುವ ನಂಜನಗೂಡು ಶ್ರೀಕಂಠೇಶ್ವರ ದೇವಾಲಯದಲ್ಲಿ ಭಕ್ತರಿಂದ ಬರೋಬ್ಬರಿ 2.14 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದ್ದು ಈ ಮೂಲಕ ನಂಜನಗೂಡು…
Read More »ಚಿತ್ರದುರ್ಗ : ನಗರದ ಪ್ರವಾಸಿ ಮಂದಿರ ಬಳಿ ಇರುವ ಇಂದಿರಾ ಕ್ಯಾಂಟೀನ್ಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ. ಅವರು ಶನಿವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕ್ಯಾಂಟೀನ್ನಲ್ಲಿ…
Read More »ತುಮಕೂರು : ರೈತನ ಮಗನಿಗೆ ಹೆಣ್ಣುಕೊಡ್ಸಿ ಮೇಡಂ ಎಂದು ಜಿಲ್ಲಾಧಿಕಾರಿ ಮುಂದೆ ವೃದ್ಧನೊರ್ವ ಅಳಲು ತೊಡಿಕೊಂಡಿದ್ದಾನೆ. ತುಮಕೂರಿನ ಶಿರಾದಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮದಲ್ಲಿ ಡಿಸಿಗೆ ವೃದ್ದ ಮನವಿ…
Read More »ಹುಬ್ಬಳ್ಳಿ : ಬೆಳಗಾವಿಯಲ್ಲಿ ಮಹಿಳೆಯ ವಿಸೃತಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿಯಲ್ಲಿ ನಡೆದಂತಹ ಘಟನೆ ನಾಗರೀಕ ಸಮಾಜ ತಲೆ ತಗ್ಗಿಸುವಂತ…
Read More »ಬಾರ್ ರೆಸ್ಟೋರೆಂಟ್ಗೆ ಕಠಿಣ ಮಾರ್ಗಸೂಚಿ..!! ಬೆಂಗಳೂರು : ಹೊಸ ವರ್ಷಾಚರಣೆಗೆ ಬೆಂಗಳೂರು ಪೊಲೀಸ್ ಇಲಾಖೆ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇನ್ನೂ 15 ದಿನ ಬಾಕಿ ಇರುವಾಗಲೇ…
Read More »ಗದಗ : ಬೆಳಗಾವಿ ಜಿಲ್ಲೆಯಲ್ಲಿ ಮಹಿಳೆಯ ಬೆತ್ತಲೆ ಪ್ರಕರಣ ಹಾಗೂ ರಾಜ್ಯದಲ್ಲಿ ನಡೆಯುತ್ತಿರುವ ಹೆಣ್ಣು ಭ್ರೂಣ ಹತ್ಯೆಯನ್ನು ಖಂಡಿಸಿ ನಗರದ ಹೃದಯ ಭಾಗದಲ್ಲಿರುವ ಮಹಾತ್ಮ ಗಾಂಧಿ ವೃತ್ತದಲ್ಲಿ…
Read More »ಬೆಂಗಳೂರು : ನಗರದಲ್ಲಿ ಇತ್ತೀಚಿಗೆ ಹನಿಟ್ರ್ಯಾಪ್ ಗ್ಯಾಂಗ್ಗಳು ಹೆಚ್ಚುತ್ತಿವೆ, ಈ ರೀತಿಯ ಹನಿಟ್ರ್ಯಾಪ್ ಗ್ಯಾಂಗ್ಗೆ ಸಿಲುಕಿ ಅನೇಕರು ಹಣವನ್ನು ಕಳೆದುಕೊಂಡಿದ್ದಾರೆ. ಅದೇ ರೀತಿಯ ಭಯಾನಕ ಗ್ಯಾಂಗ್ಯೊಂದು ಒರ್ವ…
Read More »ಬೆಂಗಳೂರು : ಬೆಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ಪುಂಡಾಟ ಮೆರೆದಿದ್ದವರ ಐವರ ಯುವಕರನ್ನು ಚಿಕ್ಕಜಾಲ ಸಂಚಾರಿ ಪೊಲೀಸರು ಬಂಧಿಸಿದ್ದಾರೆ. ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕಾರನ್ನು ಸೀಜ್ ಮಾಡಿಲಾಗಿದೆ. ಬೆಂಗಳೂರಿನ…
Read More »ಬೆಳಗಾವಿ : ಬೆಳಗಾವಿ ಮಹಿಳೆ ಬೆತ್ತಲೆಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಗಾವಿ ವಂಟನೂರಿಗೆ ಇಂದು ಬಿಜೆಪಿ ಸತ್ಯ ಶೋಧನಾ ಸಮಿತಿ ಭೇಟಿ ನೀಡಿ ಸಂತ್ರಸ್ಥರಿಂದ ಮಾಹಿತಿ ಪಡೆದುಕೊಂಡರು. ಸಂಸದರಾದ…
Read More »ಮಂಡ್ಯ : ಹೆಣ್ಣು ಭ್ರೂಣ ಹತ್ಯೆ ಹಾಗೂ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಿರುವ ಪ್ರಕರಣಗಳನ್ನು ವಿರೋಧಿಸಿ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಬಿಜೆಪಿ ವತಿಯಿಂದ…
Read More »ವಿಜಯಪುರ : ಡಿಸಿಎಂ ಡಿ ಕೆ ಶಿವಕುಮಾರ ವಿರುದ್ದ ಸಿಬಿಐ ತನಿಖೆ ವಾಪಾಸಾತಿಗೆ ಸರ್ಕಾರದ ನಿರ್ಧಾರ ವಿಚಾರವಾಗಿ, ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
Read More »ನವದೆಹಲಿ : 1971 ರಲ್ಲಿ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತ ಸೇನೆಯ ವಿಜಯದ ಸ್ಮರಣಾರ್ಥವಾಗಿ ಪ್ರತಿ ವರ್ಷ ಡಿಸೆಂಬರ್ 16 ರಂದು ವಿಜಯ್ ದಿವಸ್ ಅನ್ನು ಆಚರಿಸಲಾಗುತ್ತದೆ.…
Read More »ಬೆಂಗಳೂರು : ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರ ಮಾಡಿ, ಮೆರವಣಿಗೆ ಮಾಡಿರುವುದು ಯಾರು ಕೂಡ ಸಹಿಸಲಾಗದು. ರಾಜ್ಯದಲ್ಲಿ ಕಾನೂನು- ಸುವ್ಯವಸ್ಥೆ ಹದಗೆಟ್ಟಿದೆ ಸಂಸದ ಡಿ.ವಿ. ಸದಾನಂದಗೌಡ ಆಕ್ಷೇಪ ವ್ಯಕ್ತಪಡಿಸಿದರು.…
Read More »ಧಾರವಾಡ : ಬೆಳಗಾವಿ ವಂಟಮೂರಿ ಗ್ರಾಮದಲ್ಲಿ ಮಹಿಳೆ ವಿವಸ್ತ್ರಗೊಳಿಸಿದ ಪ್ರಕರಣ ಧಾರವಾಡದಲ್ಲಿ ರಾಜ್ಯ ಸರ್ಕಾರದ ವಿರುದ್ದ ಬೀದಿಗೆ ಇಳಿದು ಬಿಜೆಪಿ ಪ್ರತಿಭಟನೆ ನಡೆಸಿದರು. ನಗರದ ಜಿಲ್ಲೆಧಿಕಾರಿ ಕಚೇರಿ…
Read More »ಬೆಂಗಳೂರು : ಅರ್ಧ ಬೆಲೆಗೆ ದುಬೈ ಕರೆನ್ಸಿ ಕೊಡ್ತಿನಿ ಅಂತ ಕಲರ್ ಜೆರಾಕ್ಸ್ ಪೇಪರ್ ಕೊಡ್ತಿದ್ದ ಆರೋಪಿಯನ್ನು ಬಂಧನ ಮಾಡಲಾಗಿದೆ. ದೆಹಲಿ ಮೂಲದ ಇಮ್ರಾನ್ ಶೇಕ್ ಬಂಧಿತ…
Read More »ಉತ್ತರ ಪ್ರದೇಶ : ಕೇಂದ್ರದಲ್ಲಿ ಅಧಿಕಾರ ಹಿಡಿದಿರುವ ಬಿಜೆಪಿ ಸರ್ಕಾರವನ್ನು ಕಿತ್ತೊಗೆದಾಗ ಮಾತ್ರವೇ ಜನರಿಗೆ ಸಂಸತವಾಗುತ್ತದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಹೇಳಿದ್ದಾರೆ. ಪಂಚರಾಜ್ಯ…
Read More »ಬೆಂಗಳೂರು : ತೆಲಂಗಾಣ ವಿಧಾನಸಭಾ ಚುನಾವಣೆ ವೇಳೆ, ಹಾಲಿ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಪೋಸ್ಟ್ ಮಾಡಿದ್ದ ವ್ಯಕ್ತಿಯನ್ನ ಅರೆಸ್ಟ್ ಮಾಡಲಾಗಿದೆ. ಕರ್ನಾಟಕ ವಿದ್ಯುತ್ ಪರಿಸ್ಥಿತಿ ಮತ್ತು…
Read More »ಬೆಳಗಾವಿ : ರೈತರು ಸಹಕಾರಿ ಬ್ಯಾಂಕ್ಗಳಿಂದ ಪಡೆದಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಗಳ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅಸಲನ್ನು ಸಕಾಲದಲ್ಲಿ ಪಾವತಿಸಿದವರಿಗೆ…
Read More »ಬೆಂಗಳೂರು : ಬೆಂಗಳೂರಿನ ಏರ್ಪೋರ್ಟ್ ರಸ್ತೆ ಮಧ್ಯೆ ಕಾರ್ರೂಪ್ ಮೇಲೆ ಡ್ಯಾನ್ಸ್ ಮಾಡಿ ಕೆಲ ಯುವಕರು ಹುಚ್ಚಾಟ ಮೆರೆದಿದ್ದಾರೆ. ಇನ್ನೂ ಈ ವಿಡಿಯೋವನ್ನ ಸಾರ್ವಜನಿಕರು ಸೆರೆಹಿಡಿದು ಪೋಲಿಸರಿಗೆ…
Read More »ಚಿತ್ರದುರ್ಗ : ಸ್ವಯಂಚಾಲಿತವಾಗಿ ಕಾರ್ಯನಿರ್ವಹಿಸುವ, ಅತಿ ವೇಗದ, ಮಾನವ ರಹಿತ ವೈಮಾನಿಕ ವಾಹನ (ಯುಎವಿ ) ರಾಡಾರ್ ಸಂಪರ್ಕಕ್ಕೆ ಸಿಗದಂತೆ ಹಾರಾಟ ನಡೆಸುವ ಪ್ರಯೋಗ ಜಿಲ್ಲೆಯ ಚಳ್ಳಕೆರೆ…
Read More »ಬೆಂಗಳೂರು/ಕೆಂಗೇರಿ : ಇಂದು ಮತ್ತು ನಾಳೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾರ್ಯ ಇರುವುದರಿಂದ ನಗರದ ಕೆಲ ಏರಿಯಾಗಳಲ್ಲಿ ಬೆಳಗ್ಗೆ 10 ರಿಂದ 5 ಗಂಟೆಯವರೆಗೆ ವಿದ್ಯುತ್…
Read More »ಬೆಂಗಳೂರು – ಡಿ.16 : ಇಂದು ವಿಜಯ ದಿವಸದ ಅಂಗವಾಗಿ ರಾಷ್ಟ್ರೀಯ ಮಿಲಿಟರಿ ಸ್ಮಾರಕಕ್ಕೆ ಭೇಟಿ ನೀಡಿ ಸಿಎಂ ಸಿದ್ದರಾಮಯ್ಯ ನಮನ ಸಲ್ಲಿಸಿದರು. ರಾಷ್ಟ್ರೀಯ ಸೈನಿಕ ಸ್ಮಾರಕ…
Read More »ಬೆಳಗಾವಿ : ಮಹಿಳೆಯನ್ನು ಕಟ್ಟಿ ಹಾಕಿ ವಿವಸ್ತ್ರಗೊಳಿಸಿದ ಘಟನೆಯ ಸಂಬಂಧ ವಿವರ ಪಡೆಯಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ರಚಿಸಿರುವ ಬಿಜೆಪಿ ಸತ್ಯಶೋಧನಾ ಸಮಿತಿ ಬೆಳಗಾವಿಗೆ…
Read More »ನವದೆಹಲಿ – ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರ ಮೇಲೆ ನಿರಂತರವಾಗಿ ದೌರ್ಜನ್ಯಗಳು ನಡೆಯುತ್ತಿವೆ. ಬೆಳಗಾವಿಯಲ್ಲಿ ವಂಟನೂರಿನಲ್ಲಿ ಮಹಿಳೆಯನ್ನ ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ್ದಾರೆ, ಈ ಘಟನೆ…
Read More »ಬೆಳಗಾವಿ ಸುವರ್ಣಸೌಧ : 16ನೇ ವಿಧಾನ ಸಭೆಯ 2ನೇ ಅಧಿವೇಶನವು ಡಿ.4 ರಂದು ಬೆಳಗಾವಿ ಸುವರ್ಣ ವಿಧಾನಸೌಧದ ವಿಧಾನ ಸಭೆಯ ಸಭಾಂಗಣದಲ್ಲಿ ಪ್ರಾರಂಭವಾಗಿ ಡಿ.15 ವರೆಗೆ ನಡೆಯಿತು.…
Read More »ಬೆಳಗಾವಿ : ವಿಧಾನ ಪರಿಷತ್ತಿನ ಪ್ರಸ್ತುತ ಅಧಿವೇಶನವು ದಿನಾಂಕ:04.12.2023 ರಿಂದ 15.12.2023 ರವರೆಗೆ ಒಟ್ಟು 10 ದಿನಗಳು ಅಂದರೆ, 57 ಗಂಟೆ ನಿಮಿಷಗಳ ಕಾಲ ನಡೆಯಿತು. ಆ…
Read More »ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ ಸರ್ವೇ ಕಾರ್ಯ ಶೀಘ್ರ..! ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು…
Read More »ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಬಗ್ಗೆ ಭಾರತ ಆಕ್ಷೇಪ ವ್ಯಕ್ತಪಡಿಸಿದೆ. ಅಂತಾರಾಷ್ಟ್ರೀಯ ಸಂಬಂಧಗಳಲ್ಲಿ ಬಹಳಷ್ಟು ಬದಲಾವಣೆಗಳಾಗ್ತಿವೆ. ಆದರೆ ಭದ್ರತಾ ಮಂಡಳಿ ಕಾಲಕಾಲಕ್ಕೆ ಬೇಕಾದ ಬದಲಾವಣೆಯನ್ನು ಮೈಗೂಡಿಸಿಕೊಂಡಿಲ್ಲ ಎಂದು ಭಾರತ…
Read More »ಸಿಎಂ ಸಿದ್ದರಾಮಯ್ಯ ಸರ್ಕಾರದ ಕೆಲ ಮಂತ್ರಿಗಳು ಉದಾಸೀನದಿಂದ ಹೊರಬರದೆ ಇರೋ ಹೊತ್ತಲ್ಲಿ ಕೆಲ ಸಚಿವರು ಸಕ್ರಿಯವಾಗಿ ಕೆಲಸ ಮಾಡೋ ಮೂಲಕ ಸದ್ದು ಮಾಡ್ತಿದ್ದಾರೆ. ಲೋಕೋಪಯೋಗಿ ಇಲಾಖೆಯನ್ನು ಸುಧಾರಿಸುವ…
Read More »ಬೆಂಗಳೂರು: ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದ ಘಟನೆ ದೇಶಾದ್ಯಂತ ಚರ್ಚೆ ಚರ್ಚೆಗೆ ಒಳಪಟ್ಟಿದೆ. ಪರಿಶಿಷ್ಟ ಜಾತಿ ಮಹಿಳೆಯನ್ನು ಬೆತ್ತಲೆ ಮಾಡಿ ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದು ಖಂಡನಾರ್ಹ…
Read More »ಬೆಂಗಳೂರು – ಕೋರಮಂಗಲ ಪಬ್ಗೆ ಹೋಗಿದ್ದ ಸಂದರ್ಭದಲ್ಲಿ ನನ್ನ ಮೇಲೆ ಅತ್ಯಾಚಾರ ಆಗಿದೆ ಎಂಬುದಾಗಿ ಶಂಕೆ ವ್ಯಕ್ತಪಡಿಸಿ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಇದೇ…
Read More »ಬೆಂಗಳೂರು- ಹಿಂದಿನ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ್ದ ೧೫ ನೇ ಹಣಕಾಸು ಆಯೋಗದ ೨೦೨೨-೨೩ನೇ ಸಾಲಿನ ೨೯೧ಕೋಟಿ ಅನುದಾನದ ಕ್ರಿಯಾಯೋಜನೆಗಳಿಗೆ ಸರ್ಕಾರ ಅನುಮೋದನೆ ನೀಡಿದೆ. ಬಿಬಿಎಂಪಿಯಲ್ಲಿ ನೀರು…
Read More »ರಾಜಸ್ಧಾನ : ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ಲಾಲ್ ಶರ್ಮಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇತ್ತೀಜಿಗೆ ನಡೆದ ರಾಜಸ್ಧಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ್ನು ಸೋಲಿಸಿ 199 ವಿಧಾನಸಭಾ ಸ್ಥಾನಗಳ ಪೈಕಿ…
Read More »ತುಮಕೂರು : ಶಾಲೆಯಲ್ಲಿ ಆಟವಾಡುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ ಮಾಡಿದ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿಯಲ್ಲಿ ನಡೆದಿದೆ. ಇನ್ನು, ಜೇನು ದಾಳಿಯಲ್ಲಿ 16…
Read More »ತುಮಕೂರು : ಸರ್ಕಾರ ಶಕ್ತಿ ಯೋಜನೆ ವಿರುದ್ಧ ವಿದ್ಯಾರ್ಥಿನಿಯರು ಸಿಡಿದೆದ್ದಿದ್ದಾರೆ. ತುಮಕೂರಿನ ಕುಣಿಗಲ್ ಬಸ್ ನಿಲ್ದಾಣದಲ್ಲಿ ಸ್ಟೂಡೆಂಟ್ಸ್ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಇನ್ನು , ಇದು ಯಾಕೆ…
Read More »ಬೆಂಗಳೂರು :ಬೆಂಗಳೂರು ನಾಗರೀಕರ ಸಂಚಾರಕ್ಕೆ ಬಹುಮುಖ್ಯವಾದ ಅಂಗ ಎಂದರೆ ಅದು ನಮ್ಮ ಮೆಟ್ರೊ ಸಂಚಾರ, ಬೆಳಗಿನ ಜಾವದಲ್ಲಿ ನಗರದ ಅನೇಕ ಜನರು ಪ್ರತಿನಿತ್ಯ ತೆರಳಲು ಮೆಟ್ರೊವನ್ನು ನಂಬಿಕೊAಡಿರುತ್ತಾರೆ…
Read More »ಮಂಗಳೂರು: ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲೋನಿ ಶಾಲೆಯ ಬಳಿ ಬುಧವಾರ ರಾತ್ರಿ ನಡೆದಿದೆ. ಹತ್ಯೆಗೀಡಾಗಿರುವ ಯುವಕನನ್ನು…
Read More »ಮಂಗಳೂರು: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಶಿಕ್ಷಣದ ಜತೆಗೆ ಸಾಹಿತ್ಯ ಸಾಂಸ್ಕೃತಿಕ ಜ್ಞಾನ ನೀಡುವ ಕಾರ್ಯ ಮಹತ್ವದ್ದು. ಡಾ. ಮೋಹನ್ ಆಳ್ವ ಅವರು ಯುವ ಪೀಳಿಗೆಯನ್ನು ವಿಭಿನ್ನವಾಗಿ ರೂಪಿಸುತ್ತಿದ್ದಾರೆ.…
Read More »ವೈದ್ಯಕೀಯ ಇತಿಹಾಸದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಅಮೆರಿಕದ ಶಸ್ತ್ರಚಿಕಿತ್ಸಕರು 57 ವರ್ಷದ ಹೃದ್ರೋಗ ರೋಗಿಗೆ ಹಂದಿ ಹೃದಯವನ್ನು ಯಶಸ್ವಿಯಾಗಿ ಕಸಿ ಮಾಡಿದ್ದಾರೆ. ಮಾರಣಾಂತಿಕ ಹೃದ್ರೋಗ ಹೊಂದಿರುವ…
Read More »ತುಮಕೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅತಿಥಿ ಉಪನ್ಯಾಸಕರು ಪಂಜಿನ ಮೆರವಣಿಗೆ ಮಾಡಿ, ಆಕ್ರೋಶ ವ್ಯಕ್ತಪಡಿಸಿದ್ರು. ಕಳೆದ 22 ದಿನಗಳಿಂದ ಅತಿಥಿ ಉಪನ್ಯಾಸಕರು ವಿನೂತನವಾಗಿ ಪ್ರತಿಭಟಿಸ್ತಿದ್ದಾರೆ.…
Read More »ಮೈಸೂರು : ಅಕ್ರಮವಾಗಿ ತಂತಿ ಬೇಲಿಗೆ ಹಾಕಿದ್ದ ವಿದ್ಯುತ್ ತಂತಿ ತಗುಲಿ ಕಾಡಾನೆಯೊಂದು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಮರಳುಕಟ್ಟೆಯಲ್ಲಿ ಅಕ್ರಮವಾಗಿ…
Read More »



















































































































































