freedom tv

Top News

ಪಾಕ್-ಅಫ್ಘಾನ್ ವೈಮಾನಿಕ ಸಮರ; ತಾಲಿಬಾನ್ ಏರ್‌ಸ್ಟ್ರೈಕ್‌

ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಗಡಿ ಸಂಘರ್ಷ ತಾರಕಕ್ಕೇರಿದ್ದು, ಪಾಕಿಸ್ತಾನ ನಡೆಸಿದ ಏರ್‌ಸ್ಟ್ರೈಕ್‌ಗೆ ಪ್ರತಿಯಾಗಿ ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತವೂ ವೈಮಾನಿಕ ದಾಳಿ ನಡೆಸಿ ತಿರುಗೇಟು ನೀಡಿದೆ. ಇಸ್ಲಾಮಾಬಾದ್‌ನ…

Read More »
Top News

ಭ್ರಷ್ಟ ಅಧಿಕಾರಿಗಳ ಬೆವರಿಳಿಸಿದ ಉಪಲೋಕಾಯುಕ್ತ ಬಿ.ವೀರಪ್ಪ

ಉಡುಪಿ: ವಿವಿಧ ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ಪ್ರದೇಶಗಳ ಮೇಲೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ದಿಢೀರ್ ದಾಳಿ ನಡೆಸಿ, ಭ್ರಷ್ಟ ಮತ್ತು ಬೇಜವಾಬ್ದಾರಿ ಅಧಿಕಾರಿಗಳ ಬೆವರಿಳಿಸಿದ್ದಾರೆ.…

Read More »
Top News

ಅಸ್ಪೃಶ್ಯತೆ ವಿರುದ್ಧ ಸರ್ಕಾರದ ಮದ್ದು; ದಲಿತರಿಗಾಗಿ ಸರ್ಕಾರಿ ಕ್ಷೌರದಂಗಡಿ ಆರಂಭ

ಗದಗ: ಮುಂಡರಗಿ ತಾಲೂಕಿನ ಶಿಂಗಟಾಲೂರ ಗ್ರಾಮದಲ್ಲಿ ಅಸ್ಪೃಶ್ಯತೆಯ ಕಪಿಮುಷ್ಟಿಯಿಂದ ದಲಿತರನ್ನು ಮುಕ್ತಗೊಳಿಸಲು ಸರ್ಕಾರವೇ ಮಹತ್ವದ ಹೆಜ್ಜೆಯನ್ನಿಟ್ಟಿದೆ. ದಲಿತರಿಗೆ ಕ್ಷೌರ ಮಾಡಲು ಸವರ್ಣೀಯರು ನಿರಾಕರಿಸುತ್ತಿದ್ದ ಹಿನ್ನೆಲೆಯಲ್ಲಿ, ಈಗ ಸರ್ಕಾರವೇ…

Read More »
Top News

ಡಿನ್ನರ್ ಮೀಟಿಂಗ್ ಶಕ್ತಿ ಪ್ರದರ್ಶನವಲ್ಲ;ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ತಮ್ಮ ಬೆಂಬಲಿಗ ಶಾಸಕರು ನಡೆಸಿದ ಡಿನ್ನರ್ ಮೀಟಿಂಗ್ ವಿಚಾರವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ. ಈ ಭೇಟಿಯನ್ನು ಯಾವುದೇ ರೀತಿಯ ‘ಶಕ್ತಿ ಪ್ರದರ್ಶನ’ ಎಂದು…

Read More »
Top News

ನನಗೂ ಸಚಿವನಾಗುವ ಆಸೆ ಇದೆ; ಶಾಸಕ ಅಜಯ್ ಸಿಂಗ್

ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಅವರು ಶಾಸಕರ ಡಿನ್ನರ್ ಮೀಟಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಇದು ಪಕ್ಷದಲ್ಲಿ ಹೊಸದೇನಲ್ಲ ಮತ್ತು ಮೊದಲಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ,ನಾಯಕತ್ವದ ಬದಲಾವಣೆ ಅಥವಾ…

Read More »
Top News

ಕೋಲ್ಕತ್ತಾದಲ್ಲಿ ಪ್ರಬಲ ಭೂಕಂಪ; ಕೇಂದ್ರ ಸಚಿವರಿಗೆ ಕಂಪನದ ಅನುಭವ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಧ್ಯಾಹ್ನ ಪ್ರಬಲ ಭೂಕಂಪದ ಅನುಭವವಾಗಿದೆ. ಮಧ್ಯಾಹ್ನ ಸುಮಾರು 1:22 ಗಂಟೆಗೆ ಭೂಮಿ ಕಂಪಿಸಿದ್ದು,…

Read More »
Top News

ಕುರ್ಚಿ ಗೊಂದಲಕ್ಕೆ ಹೈಕಮಾಂಡ್ ತೆರೆ ಎಳೆಯಲಿ; ಗಣಿಗ ರವಿಕುಮಾರ್

ಮಂಡ್ಯ: 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದರೆ ಹೈಕಮಾಂಡ್ ತಕ್ಷಣ ಮಧ್ಯಪ್ರವೇಶಿಸಿ ಮುಖ್ಯಮಂತ್ರಿ ಸ್ಥಾನದ ಗೊಂದಲವನ್ನು ಬಗೆಹರಿಸಬೇಕು , ಪಕ್ಷದ ಒಳಗಿನ ಈ ಅನಿಶ್ಚಿತತೆಯು ಪಕ್ಷದ ವರ್ಚಸ್ಸಿಗೆ ಹಾನಿ…

Read More »
ರಾಜಕೀಯ

ಯತ್ನಾಳ್ ವಿರುದ್ಧ ಕಾಂಗ್ರೆಸ್ ಆಕ್ರೋಶದ ಬಿರುಗಾಳಿ;ಭಾವಚಿತ್ರ ದಹಿಸಿ ಪ್ರತಿಭಟನೆ!

ಬೆಂಗಳೂರು: ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ವಿರುದ್ಧ…

Read More »
Top News

ತಮಿಳುನಾಡಿನಲ್ಲಿ ಕುಡುಕ ಚಾಲಕನ ರಂಪಾಟ; ಅಂಗಡಿ-ವಾಹನಗಳಿಗೆ ಡಿಕ್ಕಿ

ತಮಿಳುನಾಡು:ತಮಿಳುನಾಡಿನ ರಸ್ತೆಗಳಲ್ಲಿ ಮದ್ಯಪಾನಿ ಚಾಲಕನೊಬ್ಬ ಅಮಲೇರಿದ ಸ್ಥಿತಿಯಲ್ಲಿ ಕಾರು ಚಾಲನೆ ಮಾಡಿ ಸೃಷ್ಟಿಸಿದ ಭೀಕರ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕುಡಿದ ಅಮಲಿನಲ್ಲಿ ಕಾರಿನ…

Read More »
ಜಿಲ್ಲೆ

ಸಿಟಿ ಒಳಗೂ ನುಗ್ಗಿದ ವೀಲ್ಹಿಂಗ್ ಪುಂಡರು; ಡಾಲರ್ಸ್ ಕಾಲೋನಿಯಲ್ಲಿ ಬೈಕ್ ಸವಾರರ ಕಿರಾತಕ ಸ್ಟಂಟ್

ಬೆಂಗಳೂರು: ನಗರದಲ್ಲಿ ವೀಲ್ಹಿಂಗ್ ಪುಂಡರ ಅಟ್ಟಹಾಸ ಮಿತಿಮೀರಿದೆ. ಇದುವರೆಗೆ ಕೇವಲ ನಗರದ ಹೊರವಲಯದ ನಿರ್ಜನ ಪ್ರದೇಶಗಳಿಗೆ ಸೀಮಿತವಾಗಿದ್ದ ಈ ಅಪಾಯಕಾರಿ ಸ್ಟಂಟ್‌ಗಳು, ಈಗ ರಾಜಾರೋಷವಾಗಿ ನಗರದ ಹೃದಯಭಾಗದ…

Read More »
Top News

ಪಶ್ಚಿಮ ಬಂಗಾಳದ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ! ಹಲವು ಕೋರ್ಟ್‌ಗಳಿಗೆ ಇಮೇಲ್

ಕರ್ನಾಟಕದ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೇ, ಇದೀಗ ಪಶ್ಚಿಮ ಬಂಗಾಳದ ನ್ಯಾಯಾಲಯಗಳಿಗೂ ಏಕಕಾಲಕ್ಕೆ ಬಾಂಬ್ ಬೆದರಿಕೆ ಇಮೇಲ್ ಬಂದಿರುವುದು ದೇಶಾದ್ಯಂತ ಭೀತಿ ಸೃಷ್ಟಿಸಿದೆ. ಪಶ್ಚಿಮ ಬಂಗಾಳದಾದ್ಯಂತ…

Read More »
Top News

ಗರ್ಭಕಂಠ ಕ್ಯಾನ್ಸರ್‌ಗೆ ಬ್ರೇಕ್; ದೇಶಾದ್ಯಂತ 8 ಕೋಟಿ ಬಾಲಕಿಯರಿಗೆ HPV ಲಸಿಕೆ!

ಭಾರತದಲ್ಲಿ ಮಹಿಳೆಯರ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಮಾರಣಾಂತಿಕ ಗರ್ಭಕಂಠದ ಕ್ಯಾನ್ಸರ್ ಮುಕ್ತ ಭಾರತವನ್ನಾಗಿಸಲು ಬೃಹತ್ ಹೆಚ್‌ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ…

Read More »
Top News

ಅಧಿಕೃತವಾಯ್ತು ‘ಕೇರಳಂ’! ರಾಜ್ಯದ ಹೆಸರು ಬದಲಾವಣೆಗೆ ಕೇಂದ್ರದ ಗ್ರೀನ್ ಸಿಗ್ನಲ್’

ಕೇರಳ: ದಕ್ಷಿಣ ಭಾರತದ “ದೇವರ ಸ್ವಂತ ನಾಡು” ಎಂದು ಕರೆಯಲ್ಪಡುವ ರಾಜ್ಯದ ಹೆಸರು ಅಧಿಕೃತವಾಗಿ ಬದಲಾಗುವ ಐತಿಹಾಸಿಕ ಘಳಿಗೆ ಬಂದಿದೆ. ಇನ್ಮುಂದೆ ‘ಕೇರಳ’ ರಾಜ್ಯವನ್ನು ‘ಕೇರಳಂ’ ಎಂದು…

Read More »
ಜಿಲ್ಲೆ

ಸಿದ್ದರಾಮಯ್ಯ ಪಟ್ಟಕ್ಕೆ ಸಂಚಕಾರ? ಕೋಡಿಶ್ರೀಗಳ ಭವಿಷ್ಯದಿಂದ ಶುರುವಾಯ್ತು ನಡುಕ!

ರಾಜ್ಯ ರಾಜಕಾರಣದ ದಿಕ್ಸೂಚಿ ಎಂದೇ ನಂಬಲಾದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಯುಗಾದಿ ಬಳಿಕದ ದಿನಗಳ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದು, ಆಡಳಿತ ಪಕ್ಷದ…

Read More »
ವೆಬ್ ಸ್ಟೋರೀಸ್

ನಿಮ್ಮ ನಾಯಿ ನಿಮ್ಮನ್ನು ನೆಕ್ಕುತ್ತಿದೆಯೇ? ನಾಯಿ ಪ್ರೀತಿಯಿಂದ ನೆಕ್ಕಿದ್ದಕ್ಕೆ ಕೈ-ಕಾಲು ಕಳೆದುಕೊಂಡ ಮಹಿಳೆ!

ನಿಮ್ಮ ಮನೆಯ ಮುದ್ದಿನ ನಾಯಿ ನಿಮ್ಮನ್ನು ಪ್ರೀತಿಯಿಂದ ನೆಕ್ಕುತ್ತಿದೆಯೇ? ಹಾಗಿದ್ದರೆ ಈ ಸ್ಟೋರಿ ಓದಲೇಬೇಕು. ನಾಯಿಯ ಮೇಲಿನ ಅತಿಯಾದ ಪ್ರೀತಿ ನಿಮ್ಮ ಪ್ರಾಣಕ್ಕೇ ಕುತ್ತು ತರಬಹುದು ಎಂಬ…

Read More »
Top News

ಪ್ರೆಗ್ನೆಂಟ್ ಮಾಡಿದರೆ 13 ಲಕ್ಷ ರೂ. ಸ್ಯಾಲರಿ!? ‘ಬೇಬಿ ಮೇಕಿಂಗ್’ ಜಾಬ್ ಸ್ಕ್ಯಾಮ್ ಪತ್ತೆ!

ಬಿಹಾರ: ನಿರುದ್ಯೋಗಿ ಯುವಕರನ್ನು ಗುರಿಯಾಗಿಸಿಕೊಂಡು ನಡೆಯುತ್ತಿದ್ದ ಅತ್ಯಂತ ವಿಲಕ್ಷಣ ಹಾಗೂ ಅಷ್ಟೇ ಭಯಾನಕವಾದ ಸೈಬರ್ ವಂಚನೆಯ ಜಾಲವೊಂದು ಇದೀಗ ಬಯಲಾಗಿದೆ. “ಮಹಿಳೆಯರನ್ನು ಗರ್ಭಿಣಿ ಮಾಡಿ, ಲಕ್ಷಾಂತರ ರೂಪಾಯಿ…

Read More »
Top News

ಗುಡ್‌ಬೈ ಕೇರಳ.. ವೆಲ್‌ಕಮ್ ‘ಕೇರಳಂ’! ರಾಜ್ಯದ ಹೆಸರು ಬದಲಾವಣೆಗೆ ಅಸೆಂಬ್ಲಿ ಫಿಕ್ಸ್

ಕೇರಳ: ದಕ್ಷಿಣ ಭಾರತದ ಸುಂದರ ರಾಜ್ಯ ‘ಕೇರಳ’ದ ಅಧಿಕೃತ ಹೆಸರು ಬದಲಾವಣೆಗೆ ಈಗ ಕ್ಷಣಗಣನೆ ಶುರುವಾಗಿದೆ. ಇನ್ಮುಂದೆ ಈ ರಾಜ್ಯವನ್ನು ಅಧಿಕೃತವಾಗಿ ‘ಕೇರಳಂ’ ಎಂದೇ ಕರೆಯಲು ಕೇರಳ…

Read More »
Top News

ಬೈಕ್ ಬಿಟ್ಟು ಕುದುರೆ ಏರಿದ ಬ್ಲಿಂಕಿಟ್ ಬಾಯ್! ರಾಜಸ್ಥಾನದ ಬೀದಿಗಳಲ್ಲಿ ‘ರಾಯಲ್’ ಡೆಲಿವರಿ ವೈರಲ್!

ರಾಜಸ್ಥಾನ: ಹೈ-ಟೆಕ್ ಡೆಲಿವರಿ ಕಂಪನಿಯೊಂದು ‘ರಾಯಲ್’ ಟಚ್ ಪಡೆದುಕೊಂಡಿದೆ. ಪೆಟ್ರೋಲ್ ಬೆಲೆ ಏರಿಕೆ ಮತ್ತು ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಬ್ಲಿಂಕಿಟ್ ಡೆಲಿವರಿ ಬಾಯ ಮಾಡಿರುವ ಸಾಹಸ ಈಗ…

Read More »
Top News

ದೆಹಲಿ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆ; ಐದೇ ದಿನದಲ್ಲಿ ಇಬ್ಬರು ಬಲಿ

ದೆಹಲಿ: ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣವು ಸತತ ಆತ್ಮಹತ್ಯೆ ಪ್ರಕರಣಗಳಿಂದ ಬೆಚ್ಚಿಬಿದ್ದಿದೆ. ಕೇವಲ ಐದು ದಿನಗಳ ಅಂತರದಲ್ಲಿ ಇಲ್ಲಿ ಇಬ್ಬರು ಮೆಟ್ರೋ ರೈಲಿಗೆ ಹಾರಿ ಪ್ರಾಣ…

Read More »
ಸಿನಿಮಾ

ಶಿಖಂಡಿ; ಮಹಾಭಾರತದ ಸೇಡಿನ ಕಥೆಗೆ ಮಾಡರ್ನ್ ಟಚ್..!

ಮಹಾಭಾರತದ ಸೇಡಿನ ಕಥೆಯ ಸ್ಫೂರ್ತಿಯೊಂದಿಗೆ ಸಿದ್ಧವಾಗಿರುವ “ಶಿಖಂಡಿ” ಚಿತ್ರದ ಮೋಷನ್ ಪೋಸ್ಟರ್ ಇತ್ತೀಚೆಗೆ ಅದ್ಧೂರಿಯಾಗಿ ಬಿಡುಗಡೆಯಾಗಿದ್ದು, ಗಾಂಧಿನಗರದಲ್ಲಿ ಕುತೂಹಲ ಮೂಡಿಸಿದೆ. ‘ಮಾರಕಾಸ್ತ್ರ’ ಚಿತ್ರದ ಮೂಲಕ ಗಮನ ಸೆಳೆದಿದ್ದ…

Read More »
ಸಿನಿಮಾ

ದೇವಸಸ್ಯ; ಐದು ಭಾಷೆಗಳಲ್ಲಿ ಬರಲಿದೆ ಮಣ್ಣಿನ ಸೊಗಡಿನ ಕಥೆ!

ಉತ್ತರ ಕನ್ನಡ: ಸಿರ್ಸಿ ಸುತ್ತಮುತ್ತಲ ಕಾಡು ಪ್ರದೇಶಗಳಲ್ಲಿ ವಾಸಿಸುವ ಸಿದ್ದಿ ಜನಾಂಗದ ವಿಶಿಷ್ಟ ಸಂಸ್ಕೃತಿ ಮತ್ತು ಆಚರಣೆಗಳನ್ನು ಬೆಳ್ಳಿಪರದೆಯ ಮೇಲೆ ಅನಾವರಣಗೊಳಿಸಲು ‘ದೇವಸಸ್ಯ’ ಚಿತ್ರ ಸಜ್ಜಾಗಿದೆ. ಸಿರ್ಸಿ…

Read More »
Top News

ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಬೃಹತ್ ಆಕ್ರೋಶ..!

ಧಾರವಾಡ: ಶ್ರೀನಗರ ವೃತ್ತದಲ್ಲಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ವಿಳಂಬ ಮಾಡದೆ ತಕ್ಷಣವೇ…

Read More »
ಸಿನಿಮಾ

ಮಾರ್ಚ್ 6ಕ್ಕೆ “ಗಾರ್ಜಿಯಸ್ ರಾಸ್ಕಲ್” ಎಂಟ್ರಿ;ಡಾರ್ಕ್ ಕಾಮಿಡಿ ಮೂಲಕ ಸಿದ್ಧವಾದ ಹೊಸತಂಡ!

ಕನ್ನಡ ಚಿತ್ರರಂಗದಲ್ಲಿ ಹೊಸತನದ ಗಾಳಿ ಬೀಸುತ್ತಿದ್ದು, ಈ ಸಾಲಿಗೆ ಹೊಸತಂಡದ ಮತ್ತೊಂದು ವಿಭಿನ್ನ ಪ್ರಯತ್ನ “ಗಾರ್ಜಿಯಸ್ ರಾಸ್ಕಲ್” ಸೇರ್ಪಡೆಯಾಗಿದೆ. ಶೀರ್ಷಿಕೆಯಿಂದಲೇ ಸಿನಿರಸಿಕರಲ್ಲಿ ಕುತೂಹಲ ಮೂಡಿಸಿರುವ ಈ ಚಿತ್ರವು…

Read More »
ಜಿಲ್ಲೆ

ಜ್ಯುವೆಲರಿ ಶಾಪ್ ದರೋಡೆ; 26 ಲಕ್ಷ ರೂ. ದೋಚಿದ್ದ ರಾಜಸ್ಥಾನಿ ಗ್ಯಾಂಗ್ ಅರೆಸ್ಟ್!

ತುಮಕೂರು: ತುಮಕೂರಿನಲ್ಲಿ ಹೊರರಾಜ್ಯದ ದರೋಡೆಕೋರರ ಗ್ಯಾಂಗ್ ಸಿನಿಮೀಯ ರೀತಿಯಲ್ಲಿ ಜ್ಯುವೆಲರಿ ಶಾಪ್ ದರೋಡೆ ಮಾಡಿ ಭೀತಿ ಸೃಷ್ಟಿಸಿದೆ. ಶಿರಾ ತಾಲೂಕಿನ ಕಳ್ಳಂಬೆಳ್ಳದ ಬೆಂಚೆಗೇಟ್ ಬಳಿ ಇರುವ ‘ಜಗತಾಂಭ’…

Read More »
Top News

ಕಾಂಗ್ರೆಸ್‌ನಲ್ಲಿ ‘ಯುವ’ ಗರ್ಜನೆ; ಹೈಕಮಾಂಡ್‌ಗೆ 30ಕ್ಕೂ ಹೆಚ್ಚು ಹೊಸ ಶಾಸಕರ ಪತ್ರ!

ಕರ್ನಾಟಕ ಕಾಂಗ್ರೆಸ್‌ನಲ್ಲಿ ಸಚಿವ ಸಂಪುಟ ಪುನರ್‌ರಚನೆಯ ಚರ್ಚೆ ಈಗ ಹೊಸ ತಿರುವು ಪಡೆದುಕೊಂಡಿದೆ. ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿರುವ 30ಕ್ಕೂ ಹೆಚ್ಚು ಯುವ ಶಾಸಕರು ಒಗ್ಗೂಡಿ, ಸಂಪುಟದಲ್ಲಿ…

Read More »
Top News

ಕೊಪ್ಪಳ ಬಂದ್;ಶಾಲೆಗಳಿಗೆ ರಜೆ, ಪರೀಕ್ಷೆಗಳು ಮುಂದೂಡಿಕೆ!

ಕೊಪ್ಪಳ: ಪರಿಸರ ಮತ್ತು ಜನರ ಆರೋಗ್ಯದ ರಕ್ಷಣೆಗಾಗಿ ನಡೆಯುತ್ತಿರುವ ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿ ಹೋರಾಟವು ನಾಳೆಗೆ ( ಒಂದು ವರ್ಷ ಪೂರೈಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊಪ್ಪಳ…

Read More »
Top News

ಶೇಷಾದ್ರಿಪುರಂ ಕೆನರಾ ಬ್ಯಾಂಕ್‌ಗೆ ಕನ್ನ;ಸೈರನ್ ಸದ್ದಿಗೆ ಹೆದರಿ ಓಡಿದ ಕಳ್ಳರು!

ಬೆಂಗಳೂರು: ಶೇಷಾದ್ರಿಪುರಂನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯೊಂದರಲ್ಲಿ ಸುಮಾರು 3 ಗಂಟೆಯ ವೇಳೆಗೆ ಬ್ಯಾಂಕಿನ ಹಿಂಭಾಗದ ಕಿಟಕಿಯ ಗ್ರಿಲ್ ಕಟ್ ಮಾಡಿ ಒಳನುಗ್ಗಿದ ಖದೀಮರು, ಬ್ಯಾಂಕಿನ ಒಳಗಡೆ ಹುಡುಕಾಟ…

Read More »
Top News

ಕೂಡಲೇ ದೇಶ ತೊರೆಯುವಂತೆ ಇರಾನ್‌ನಲ್ಲಿರುವ ಭಾರತೀಯರಿಗೆ ಸೂಚನೆ

ಇರಾನ್‌ನಲ್ಲಿರುವ ಭಾರತೀಯ ನಾಗರಿಕರಿಗೆ ಭಾರತೀಯ ರಾಯಭಾರ ಕಚೇರಿ ಅತ್ಯಂತ ತುರ್ತು ಎಚ್ಚರಿಕೆಯನ್ನು ನೀಡಿದೆ. ಅಲ್ಲಿ ನೆಲೆಸಿರುವ ಭಾರತೀಯರು ಲಭ್ಯವಿರುವ ವಾಣಿಜ್ಯ ವಿಮಾನಗಳು ಅಥವಾ ಇತರ ಸಾರಿಗೆ ವ್ಯವಸ್ಥೆಗಳನ್ನು…

Read More »
Top News

ದಲಿತ ಸಿಎಂ ಪಟ್ಟು ಹಿಡಿದ ಮಹದೇವಪ್ಪ; ವ್ಯಂಗ್ಯವಾಡಿದ ಡಿ.ಕೆ. ಶಿವಕುಮಾರ್!

ಕರ್ನಾಟಕ ರಾಜಕೀಯದಲ್ಲಿ ‘ದಲಿತ ಮುಖ್ಯಮಂತ್ರಿ’ ವಿಚಾರವಾಗಿ ಸಚಿವ ಎಚ್.ಸಿ. ಮಹದೇವಪ್ಪ ನೀಡಿರುವ ಹೇಳಿಕೆ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಹೊಸ ಸಂಚಲನ ಮೂಡಿಸಿದೆ. ಮಡಿಕೇರಿಯಲ್ಲಿ ಮಾತನಾಡಿದ್ದ ಮಹದೇವಪ್ಪ ಅವರು,…

Read More »
Top News

ಕಾಂಗ್ರೆಸ್ ಹೈಕಮಾಂಡ್‌ಗೆ ಮಣಿಶಂಕರ್ ಅಯ್ಯರ್ ಶಾಕ್..!

ರಾಜಕೀಯ ಬೆಳವಣಿಗೆಗಳಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಗಳು ಪಕ್ಷದ ಹೈಕಮಾಂಡ್‌ಗೆ ಭಾರಿ ಮುಜುಗರ ತಂದಿವೆ. ರಾಹುಲ್ ಗಾಂಧಿ ಅವರು ಇಂಡಿಯಾ ಬ್ಲಾಕ್ ನಾಯಕತ್ವದ…

Read More »
Top News

ರಾಜ್ಯದಲ್ಲಿ ಆಂತರಿಕ ಭದ್ರತೆ ಹೈ ಅಲರ್ಟ್; ಬಾಂಗ್ಲಾದೇಶಿಯರ ಪತ್ತೆಗೆ ಅಭಿಯಾನ

ದೆಹಲಿಯಲ್ಲಿ ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಶಂಕಿತರ ಬಂಧನದ ಬೆನ್ನಲ್ಲೇ ಕರ್ನಾಟಕದಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ರಾಜ್ಯದ ಆಂತರಿಕ ಭದ್ರತಾ…

Read More »
Top News

ಚಿನ್ನದ ಬೆಲೆ ಏರಿಕೆಗೆ ಅಸಲಿ ಕಾರಣ ಬಿಚ್ಚಿಟ್ಟ ನಿರ್ಮಲಾ ಸೀತಾರಾಮನ್

ಜನವರಿ ತಿಂಗಳಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳುದಾಖಲೆ ಬರೆದಿದ್ದರ ಹಿಂದಿನ ಅಸಲಿ ಕಾರಣವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಿಚ್ಚಿಟ್ಟಿದ್ದಾರೆ. ಆರ್‌ಬಿಐನ 621ನೇ ಕೇಂದ್ರೀಯ ಮಂಡಳಿ…

Read More »
Top News

ನಟ ದರ್ಶನ್‌ಗೆ ಹೈಕೋರ್ಟ್‌ನಲ್ಲಿ ಸಣ್ಣ ರಿಲೀಫ್..!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರಿಗೆ ಕಾನೂನು ಹೋರಾಟದಲ್ಲಿ ಸಣ್ಣದೊಂದು ಯಶಸ್ಸು ಸಿಕ್ಕಿದೆ. ಗನ್ ಲೈಸೆನ್ಸ್ ಅಮಾನತುಗೊಳಿಸಿದ್ದ ಪೊಲೀಸರ ಕ್ರಮಕ್ಕೆ ಹೈಕೋರ್ಟ್ ಮಾರ್ಚ್…

Read More »
Top News

ದಲಿತ ಸಿಎಂ ಚರ್ಚೆ ನಡುವೆ ನಾನು ರೇಸ್‌ನಲ್ಲಿ ಇಲ್ಲವೆಂದು ಸತೀಶ್ ಜಾರಕಿಹೊಳಿ ಸ್ಪಷ್ಟನೆ

ಉತ್ತರ ಕನ್ನಡ: ಕರ್ನಾಟಕ ರಾಜಕೀಯದಲ್ಲಿ ಸದ್ಯ ಬಿಸಿಬಿಸಿ ಚರ್ಚೆಯಾಗುತ್ತಿರುವ ‘ದಲಿತ ಮುಖ್ಯಮಂತ್ರಿ’ ವಿಚಾರವಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಪ್ರತಿಕ್ರಿಯೆ ನೀಡಿ ಸಿಎಂ ಬದಲಾವಣೆ ಮತ್ತು…

Read More »
ಕ್ರೈಂ ಸ್ಟೋರಿ

ಬೆಂಗಳೂರಿನಲ್ಲಿ ಹನಿಟ್ರ್ಯಾಪ್ ವರ್ಸಸ್ ಗ್ಯಾಂಗ್‌ರೇಪ್; ದೂರು-ಪ್ರತಿದೂರುಗಳ ನಡುವೆ ಹೈಡ್ರಾಮಾ!

ಬೆಂಗಳೂರು: ಹನಿಟ್ರ್ಯಾಪ್ ಮತ್ತು ಗ್ಯಾಂಗ್‌ರೇಪ್ ಆರೋಪ-ಪ್ರತ್ಯಾರೋಪಗಳ ನಿಗೂಢ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಭಾರಿ ಸಂಚಲನ ಮೂಡಿಸಿದೆ. ಮಲ್ಲೇಶ್ವರಂ ಠಾಣೆಯಲ್ಲಿ ತನ್ನ ವಿರುದ್ಧ ಹನಿಟ್ರ್ಯಾಪ್ ದೂರು ದಾಖಲಾದ ಬೆನ್ನಲ್ಲೇ,…

Read More »
ವಿಶೇಷ

ಮೇವಿನ ಹೊರೆಯಲ್ಲೇ ಕಂದನ ಭಾರ; ತಾಯಿಯ ಅಪಾರ ಪ್ರೀತಿಗೆ ವೀಕ್ಷಕರು ಫಿದಾ!

ತಾಯಿಯ ಪ್ರೀತಿ ಮತ್ತು ತ್ಯಾಗಕ್ಕೆ ಯಾವುದೇ ಗಡಿಗಳಿಲ್ಲ ಎಂಬುದಕ್ಕೆ ಈ ವಿಡಿಯೋ ಒಂದು ಜ್ವಲಂತ ಸಾಕ್ಷಿಯಾಗಿದೆ. ಹಳ್ಳಿಗಾಡಿನ ಬದುಕು ಎಷ್ಟು ಕಠಿಣವಾಗಿದ್ದರೂ, ತನ್ನ ಕರ್ತವ್ಯ ಮತ್ತು ಮಗುವಿನ…

Read More »
Top News

ನಮ್ಮ ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆ ಶಾಕ್? ಬಿಎಂಆರ್‌ಸಿಎಲ್ ಆಡಿಟ್ ಪೂರ್ಣ

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆಗಳು ದಟ್ಟವಾಗಿವೆ. ಕಳೆದ ಬಾರಿ ಶೇ. 5ರಷ್ಟು ದರ ಏರಿಕೆಗೆ ತಾತ್ಕಾಲಿಕ ತಡೆ ನೀಡಿದ್ದ ಸರ್ಕಾರ, ಈಗ…

Read More »
ಸಿನಿಮಾ

ಟಾಕ್ಸಿಕ್’ ಟಿಕೆಟ್ ಲುಕ್ ಎಐ ಸೃಷ್ಟಿಯಲ್ಲ;ಅಸಲಿ ಮೇಕೋವರ್ ವಿಡಿಯೋ ರಿಲೀಸ್!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ‘ಟಿಕೆಟ್’ ಲುಕ್ ಕುರಿತಾದ ಎಲ್ಲಾ ವದಂತಿಗಳಿಗೆ ಈಗ ತೆರೆ ಬಿದ್ದಿದೆ. ಈ ಯಂಗ್ ಲುಕ್ ಕೇವಲ AI…

Read More »
Freedom TV

ದೆಹಲಿ AI ಶೃಂಗಸಭೆಯಲ್ಲಿ ಅರೆನಗ್ನ ಪ್ರತಿಭಟನೆ; ಮಾರ್ಗರೇಟ್ ಆಳ್ವಾ ಶಿಸ್ತಿನ ಪಾಠ!

ದೆಹಲಿ: ಭಾರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಸಮ್ಮಿಟ್’ ವೇಳೆ ಯುವ ಕಾಂಗ್ರೆಸ್ ನಾಯಕರು ನಡೆಸಿದ ಅರೆನಗ್ನ ಪ್ರತಿಭಟನೆಯು ಈಗ ಸ್ವಪಕ್ಷದ ನಾಯಕರಿಂದಲೇ ಟೀಕೆಗೆ ಗುರಿಯಾಗಿದೆ. ಅಂತರರಾಷ್ಟ್ರೀಯ…

Read More »
Health

ಬೆಂಗಳೂರಿಗರ ತಟ್ಟೆಯಲ್ಲಿ ‘ಸ್ಲೋ ಪಾಯ್ಸನ್’; ಬದನೆಕಾಯಿಯಲ್ಲಿ 20 ಪಟ್ಟು ಹೆಚ್ಚು ಲೆಡ್ ಪತ್ತೆ!’

ಬೆಂಗಳೂರು:ತಾವು ಸೇವಿಸುತ್ತಿರುವ ಆಹಾರದ ಬಗ್ಗೆ ಬೆಚ್ಚಿಬೀಳುವಂತಹ ಮಾಹಿತಿಯೊಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಸಮಿತಿಯ ವರದಿಯಿಂದ ಬಹಿರಂಗವಾಗಿದೆ. ‘ಸಾವಯವ’ ಎಂಬ ಹಣೆಪಟ್ಟಿಯಡಿ ಮಾರಾಟವಾಗುತ್ತಿರುವ ತರಕಾರಿಗಳು ಸೇರಿದಂತೆ, ಮಾರುಕಟ್ಟೆಗೆ ಬರುತ್ತಿರುವ…

Read More »
ದೇಶ/ವಿದೇಶ

ಕಪಾಳಮೋಕ್ಷಕ್ಕೆ ಪ್ರತಿಯಾಗಿ 30 ಸೆಕೆಂಡ್‌ನಲ್ಲಿ 27 ಬಾರಿ ಚೂರಿ ಇರಿತ!

ಮಧ್ಯಪ್ರದೇಶ: ಭೋಪಾಲ್‌ನಲ್ಲಿ ನಡೆದಿರುವ ಈ ಘಟನೆಯು ಸಮಾಜದ ಕ್ರೌರ್ಯದ ಪರಾಕಾಷ್ಠೆಯನ್ನು ಮತ್ತು ಯುವ ಪೀಳಿಗೆಯ ಹಾದಿ ತಪ್ಪಿದ ಮನಸ್ಥಿತಿಯನ್ನು ತೋರಿಸುತ್ತಿದೆ. ಕೇವಲ ಒಂದು ಕಪಾಳಮೋಕ್ಷಕ್ಕೆ ಪ್ರತಿಯಾಗಿ 30…

Read More »
Top News

ಮತ್ತೆ ಏರಿದ ಚಿನ್ನ-ಬೆಳ್ಳಿ ಬೆಲೆ; ಅಪರಂಜಿ ಚಿನ್ನ ₹1.61 ಲಕ್ಷ, ಬೆಳ್ಳಿ ₹300ರ ಗಡಿಗೆ!

ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರಿಕೆ ಕಾಣುವ ಮೂಲಕ ಆಭರಣ ಪ್ರಿಯರಿಗೆ ಮತ್ತು ಹೂಡಿಕೆದಾರರಿಗೆ ಬಿಸಿ ಮುಟ್ಟಿಸಿವೆ. ವಾರಾಂತ್ಯದ ಏರಿಕೆಯ ಬೆನ್ನಲ್ಲೇ ಸೋಮವಾರವೂ ಚಿನ್ನದ ಬೆಲೆ 190…

Read More »
ದೇಶ/ವಿದೇಶ

ನೇಪಾಳದಲ್ಲಿ ಭೀಕರ ಬಸ್ ದುರಂತ; ತ್ರಿಶೂಲಿ ನದಿಗೆ ಉರುಳಿದ ಬಸ್

ನೇಪಾಳ: ಧಾಡಿಂಗ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ಪೋಖರಾದಿಂದ ಕಠ್ಮಂಡುವಿಗೆ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಸುಮಾರು 300 ಮೀಟರ್ ಆಳದ…

Read More »
Top News

ಶೌಚಾಲಯದ ಬಾಗಿಲಿಗೆ ಶಿವಾಜಿ ಮಹಾರಾಜ್ ಮತ್ತು ಮಹಾರಾಣಿ ಪದ್ಮಿನಿ ಭಾವಚಿತ್ರ ಬಳಕೆ

ಹರಿಯಾಣ: ಸಿಕ್ರಿಯಲ್ಲಿರುವ ‘ಮಿಲನ್ ಬ್ಯಾಂಕ್ವೆಟ್ ಹಾಲ್’ನಲ್ಲಿ ನಡೆದಿರುವ ಈ ಘಟನೆಯು ಕೋಟ್ಯಂತರ ಭಾರತೀಯರ ಭಾವನೆಗಳಿಗೆ ಧಕ್ಕೆ ತರುವಂತಿದೆ. ಮರಾಠಾ ಸಾಮ್ರಾಜ್ಯದ ಅಧಿಪತಿ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು…

Read More »
ವೈರಲ್ ನ್ಯೂಸ್

ಬಾಬಾ ವಂಗಾ ಸ್ಫೋಟಕ ಭವಿಷ್ಯ; 2026ರಲ್ಲಿ AI ಕ್ರಾಂತಿ ಮತ್ತು ಏಲಿಯನ್‌ಗಳ ಭೇಟಿ!

ಬಾಲ್ಕನ್ಸ್‌ನ ನಾಸ್ಟ್ರಾಡಾಮಸ್ ಎಂದೇ ಕರೆಯಲ್ಪಡುವ ಬಾಬಾ ವಂಗಾ ಭವಿಷ್ಯವಾಣಿಈಗ ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ವಿಶೇಷವಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಏಲಿಯನ್‌ಗಳ ಕುರಿತಾದ ಮುನ್ಸೂಚನೆಗಳು…

Read More »
ಕ್ರೈಂ ಸ್ಟೋರಿ

ಮೆಕ್ಸಿಕನ್ ಸೇನೆಯಿಂದ ಕಾರ್ಯಾಚರಣೆ; ಕುಖ್ಯಾತ ಡ್ರಗ್ ಲಾರ್ಡ್ ‘ಎಲ್ ಮೆಂಚೊ’ ಹತ್ಯೆ

ಮೆಕ್ಸಿಕೋ ಸಿಟಿ: ಮೆಕ್ಸಿಕನ್ ಸೇನೆಯು ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ವಿಶ್ವದ ಅತ್ಯಂತ ಭೀಕರ ಮಾದಕವಸ್ತು ಜಾಲದ ನಾಯಕ ನೆಮೆಸಿಯೊ ‘ಎಲ್ ಮೆಂಚೊ’ ಒಸೆಗುರಾ (59) ಹತ್ಯೆಯಾಗಿರುವುದು ಕ್ರೈಮ್…

Read More »
ಜಿಲ್ಲೆ

ಬುಲೆಟ್ ಜಾಲಿ ರೈಡ್ ವೇಳೆ ದುರಂತ; ಹಂಪ್ಸ್ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

ಹಾಸನ: ನಗರದ ಕೈಗಾರಿಕಾ ಪ್ರದೇಶದಲ್ಲಿ ಜಾಲಿ ರೈಡ್‌ಗೆಂದು ಹೊರಟಿದ್ದ ಇಬ್ಬರು ಯುವತಿಯರ ಬದುಕು ದುರಂತ ಅಂತ್ಯ ಕಂಡಿದೆ. ಹಂಪ್ಸ್ ಗಮನಿಸದೆ ಬುಲೆಟ್ ಬೈಕ್‌ನಿಂದ ಬಿದ್ದ ಪರಿಣಾಮ ಎಂಸಿಎ…

Read More »
ಜಿಲ್ಲೆ

ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲು..?

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ಪ್ರಮುಖ ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಪವಿತ್ರ…

Read More »
ವೈರಲ್ ನ್ಯೂಸ್

ಪಿಎಂ ರಾಹತ್’ ಯೋಜನೆ; ₹1.5 ಲಕ್ಷದವರೆಗೆ ಸಿಗಲಿದೆ ಕ್ಯಾಶ್ ಲೆಸ್ ಟ್ರೀಟ್ಮೆಂಟ್

ಭಾರತ ಸರ್ಕಾರವು ರಸ್ತೆ ಅಪಘಾತದ ಸಂತ್ರಸ್ತರ ಜೀವ ಉಳಿಸುವ ನಿಟ್ಟಿನಲ್ಲಿ ಜಾರಿಗೆ ತಂದಿರುವ ಪಿಎಂ ರಾಹತ್ ಯೋಜನೆಯು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಅಪಘಾತ ಸಂಭವಿಸಿದ ತಕ್ಷಣದ “ಗೋಲ್ಡನ್ ಅವರ್”…

Read More »
ವೈರಲ್ ನ್ಯೂಸ್

ಹೆತ್ತವರಿಗೆ ಅನ್ನ ನೀಡದ ಮಕ್ಕಳು; ವೃದ್ಧ ದಂಪತಿಯ ದಾರುಣ ಆತ್ಮಹತ್ಯೆ

ಕೊಡಗು: ಹೆತ್ತವರನ್ನು ದೇವರೆಂದು ಪೂಜಿಸುವ ಸಂಸ್ಕೃತಿಯಲ್ಲಿ, ಆಸ್ತಿ ಮಾಡಿ ಮಕ್ಕಳನ್ನು ನೆಲೆಗೊಳಿಸಿದ ತಂದೆ-ತಾಯಿಯೇ ತುತ್ತು ಅನ್ನಕ್ಕಾಗಿ ಪರದಾಡಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೊಡಗು…

Read More »
Top News

ಬಂಗಾಳ ರಾಜಕೀಯದ ಚಾಣಕ್ಯ, ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

ಬಂಗಾಳ ರಾಜಕೀಯದ ಚಾಣಕ್ಯ ಎಂದೇ ಖ್ಯಾತರಾಗಿದ್ದ ಮಾಜಿ ಕೇಂದ್ರ ರೈಲ್ವೆ ಸಚಿವ ಮುಕುಲ್ ರಾಯ್ ತಮ್ಮ 71ನೇ ವಯಸ್ಸಿನಲ್ಲಿ ಕೋಲ್ಕತ್ತಾದ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ…

Read More »
Freedom TV

ಯಶ್ ‘ಟಾಕ್ಸಿಕ್’ ಅಬ್ಬರ; 42 ಕೋಟಿಗೆ ಮಾರಾಟವಾಯ್ತು ಸಂಗೀತ ಹಕ್ಕು

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾಕ್ಸ್ ಆಫೀಸ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಈ ಚಿತ್ರದ ಸಂಗೀತ ಹಕ್ಕುಗಳು ಬರೋಬ್ಬರಿ…

Read More »
ಮನರಂಜನೆ

ಬಿಗ್ ಬಾಸ್ ಮಾಳು’ಕುಣಿಯುವೆ’ ಆಲ್ಬಂ ಹಾಡಿನ ಪ್ರೋಮೋ ರಿಲೀಸ್

ಬಿಗ್ ಬಾಸ್ ಕನ್ನಡ ಸೀಸನ್ 12’ರ ಮೂಲಕ ಮನೆಮಾತಾಗಿದ್ದ ಪ್ರತಿಭಾವಂತ ಗಾಯಕ ಮಾಳು ಅವರು ಈಗ ತಮ್ಮ ವೃತ್ತಿಜೀವನದ ಹೊಸ ಮೈಲಿಗಲ್ಲಿನತ್ತ ಹೆಜ್ಜೆ ಇಟ್ಟಿದ್ದಾರೆ. ಬಿಗ್ ಬಾಸ್…

Read More »
ಜಿಲ್ಲೆ

ಚಿಕ್ಕಮಗಳೂರು ಆನೆ ದಾಳಿ; ರಣಾಂಗಣವಾದ ಕಾಫಿನಾಡು ,ಶೃಂಗೇರಿ ಬಂದ್‌ಗೆ ಕರೆ.!

ಚಿಕ್ಕಮಗಳೂರು: ಕಾಡಾನೆ ಹಾವಳಿ ಮಿತಿಮೀರಿದ್ದು, ಕೇವಲ ಏಳು ದಿನಗಳ ಅಂತರದಲ್ಲಿ ಒಂದೇ ಭಾಗದಲ್ಲಿ ಇಬ್ಬರು ಬಲಿಯಾಗಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವಾರದ ಹಿಂದಷ್ಟೇ ಹಾವೇರಿ ಮೂಲದ…

Read More »
Top News

ಮಾದಾವರ ಮೆಟ್ರೋ ನಿಲ್ದಾಣದ ಬಳಿ ಕೆಎಸ್‌ಆರ್‌ಟಿಸಿ ಬಸ್‌ಗಳ ಸರಣಿ ಅಪಘಾತ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಮಾದಾವರ ಮೆಟ್ರೋ ನಿಲ್ದಾಣದ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಪ್ರಯಾಣಿಕರು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ. ಮೂಡಿಗೆರೆ-ಹಾಸನ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ…

Read More »
ಜಿಲ್ಲೆ

ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್‌ಗೆ ಡಿಕೆಶಿ ಖಡಕ್ ವಾರ್ನಿಂಗ್

ಕಾರವಾರ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ತಮ್ಮ ದೆಹಲಿ ಪ್ರವಾಸದ ಬಗ್ಗೆ ಹೇಳಿಕೆ ನೀಡುತ್ತಿರುವ ಬೆಂಬಲಿಗ ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ತೀವ್ರ…

Read More »
ಜಿಲ್ಲೆ

ಮಾಕಳಿಯಲ್ಲಿ ಪರ್ಫ್ಯೂಮ್ ಗೋದಾಮು ಭಸ್ಮ;20 ಕೋಟಿಗೂ ಅಧಿಕ ನಷ್ಟ

ಬೆಂಗಳೂರು: ನೆಲಮಂಗಲ ರಸ್ತೆಯ ಮಾಕಳಿ ಬಳಿ ಇರುವ ಪರ್ಫ್ಯೂಮ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 20 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗೆ…

Read More »
ಸಿನಿಮಾ

ಪೊಲೀಸರ ನೋಟಿಸ್‌ಗೆ ರಣವೀರ್ ಸಿಂಗ್ ಕ್ಯಾರೆ ಎನ್ನದಿದ್ದಕ್ಕೆ ಹೈಗ್ರೌಂಡ್ಸ್ ಪೊಲೀಸರು ಗರಂ

ಬೆಂಗಳೂರು : ದೈವ ನಿಂದನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬಾಲಿವುಡ್ ಸ್ಟಾರ್ ನಟ ರಣವೀರ್ ಸಿಂಗ್ ಗೆ ಬೆಂಗಳೂರಿನ ಪೊಲೀಸರು ನೋಟಿಸ್ ನೀಡಿದ್ದರೂ, ನಟನಿಂದ ಯಾವುದೇ ಪ್ರತಿಕ್ರಿಯೆ ಬಾರದಿರುವುದು…

Read More »
ರಾಜಕೀಯ

ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಕೂಗು; ಸಚಿವ ಎಚ್‌.ಸಿ. ಮಹದೇವಪ್ಪ ಬಹಿರಂಗ ಮನವಿ

ಮಡಿಕೇರಿ: ಸಚಿವ ಎಚ್.ಸಿ. ಮಹದೇವಪ್ಪ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಆಯ್ಕೆಯಾಗಬೇಕು ಎಂದು ಕಾಂಗ್ರೆಸ್ ಹೈಕಮಾಂಡ್‌ಗೆ ಬಹಿರಂಗವಾಗಿ ಒತ್ತಾಯಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಸಿದ್ಧರಾಮಯ್ಯ…

Read More »
ಜಿಲ್ಲೆ

ಬೆಂಗಳೂರಿನಲ್ಲಿ ‘ಅಟೆಂಶನ್ ಡೈವರ್ಶನ್’ ಮೂಲಕ ಚಿನ್ನ ಲೂಟಿ; ಹಾಸನದಲ್ಲಿ ಕಳ್ಳನಿಗೆ ಧರ್ಮದೇಟು

ರಾಜ್ಯದ ವಿವಿಧೆಡೆ ಕಳ್ಳತನದ ಸರಣಿ ಪ್ರಕರಣಗಳು ವರದಿಯಾಗಿದ್ದು, ಕಳ್ಳರ ಕೈಚಳಕ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರಿನ ನಾಗಸಂದ್ರ, ಹಾಸನದ ಚನ್ನರಾಯಪಟ್ಟಣ ಹಾಗೂ ಮೈಸೂರಿನ ಸಿದ್ದಲಿಂಗಪುರದಲ್ಲಿ ಕಳವು ಪ್ರಕರಣಗಳು…

Read More »
ಸುದ್ದಿ

ಮೈಸೂರಿನಲ್ಲಿ ಹೀಲಿಯಂ ಬಲೂನ್ ಮಾರಾಟಕ್ಕೆ ಬ್ರೇಕ್.!?

ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆ ಬಳಿ ಕಳೆದ ಡಿಸೆಂಬರ್‌ನಲ್ಲಿ ಸಂಭವಿಸಿದ್ದ ಭೀಕರ ಹೀಲಿಯಂ ಸಿಲಿಂಡರ್ ಸ್ಫೋಟದ ಬೆನ್ನಲ್ಲೇ ಮೈಸೂರು ನಗರ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರ…

Read More »
Top News

ಹಾನಿಕಾರಕ ಇಂಜೆಕ್ಷನ್ ಚುಚ್ಚಿಕೊಂಡು ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

ದಾವಣಗೆರೆ: ಎಂಸಿಸಿ ಬಿ ಬ್ಲಾಕ್‌ನಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್‌ನಲ್ಲಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ವರದಿಯಾಗಿದೆ. ಮಹಾರಾಷ್ಟ್ರದ ಸತಾರ್ ಜಿಲ್ಲೆಯ ಕರಾಡ್…

Read More »
ಜಿಲ್ಲೆ

ಕಲಬುರಗಿಯಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕೋಮು ಸಂಘರ್ಷ

ಕಲಬುರಗಿ: ಬಾಗಲಕೋಟೆಯ ಘಟನೆಯ ಬೆನ್ನಲ್ಲೇ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಎರಡು ಕೋಮುಗಳ ನಡುವೆ ಭೀಕರ ಸಂಘರ್ಷ ನಡೆದಿದೆ.…

Read More »
ರಾಜಕೀಯ

ಎಚ್‌ಡಿಕೆ ಕುಟುಂಬ ರಾಜಕಾರಣಕ್ಕೆ ಸಿಎಂ ಸಿದ್ದರಾಮಯ್ಯ ತೀಕ್ಷ್ಣ ತಿರುಗೇಟು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಕುರಿತು ಬರೆದ ಲೇಖನವು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಸಿಎಂ ಸುದೀರ್ಘ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ…

Read More »
ಸುದ್ದಿ

ಸಿಸಿಟಿವಿ ಸಾಕ್ಷ್ಯದೊಂದಿಗೆ ಸತ್ಯ ಬಯಲು ಮಾಡಿದ ‘ರಾಧಾ ರಮಣ’ ಖ್ಯಾತಿಯ ನಟಿ..!

ಕಿರುತೆರೆಯ ಜನಪ್ರಿಯ ನಟಿ ಕಾವ್ಯ ಗೌಡ ಮತ್ತು ಅವರ ಓರಗಿತ್ತಿ ಪ್ರೇಮಾ ನಡುವಿನ ಕೌಟುಂಬಿಕ ಕಲಹ ಈಗ ಹೊಸ ತಿರುವು ಪಡೆದುಕೊಂಡಿದೆ. ಕಳೆದ ಕೆಲವು ದಿನಗಳಿಂದ ಪರಸ್ಪರ…

Read More »
Top News

ಪರಪ್ಪನ ಅಗ್ರಹಾರ ಜೈಲುಪಾಲಾದ ಬಿಜೆಪಿ ಶಾಸಕ ಚಂದ್ರು ಲಮಾಣಿ

ಗದಗ: ಲೋಕಾಯುಕ್ತ ಬಲೆಯಲ್ಲಿ ಸಿಲುಕಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ…

Read More »
ಕ್ರೈಂ ಸ್ಟೋರಿ

ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಕೊಲೆ;೩ ದಿನದ ಬಳಿಕ ಶವ ಪತ್ತೆ

ಬೆಳಗಾವಿ: ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ಭೀಕರ ಕೊಲೆಯೊಂದು ನಡೆದಿದ್ದು, 50 ವರ್ಷದ ಕಲ್ಮೇಶ್ ಕೋಟಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗ್ರಾಮದ ಸಮೀಪವಿರುವ ಮೆಕ್ಕೆಜೋಳದ…

Read More »
ಸಿನಿಮಾ

ಭೀಮಾ ತೀರದ ಹಂತಕರು ಸಿನಿಮಾ- ರವಿಬೆಳಗೆರೆ ಕಥೆಗೆ ಹೊಸ ಜೀವ

ಕನ್ನಡ ಸಾಹಿತ್ಯ ಲೋಕದ ದಿವಂಗತ ರವಿಬೆಳಗೆರೆ ಭೀಮಾ ತೀರದ ನೈಜ ಘಟನೆಗಳನ್ನು ಆಧರಿಸಿ ಬರೆದಿದ್ದ ಕಾದಂಬರಿ ಈಗ ಚಿತ್ರರೂಪ ಪಡೆಯುತ್ತಿದೆ. ಸುಮ ಜಿ. ಮತ್ತು ಶ್ರುತಿ ಅನಿಲ್…

Read More »
ಜಿಲ್ಲೆ

ಕ್ಯಾಮರಾ ಆರ್ಡರ್ ಮಾಡಿದ ಉದ್ಯಮಿಗೆ ಬಾಕ್ಸ್ ತೆರೆದಾಗ ಕಂಡಿದ್ದು ವಾಷಿಂಗ್ ಪೌಡರ್!

ಹುಬ್ಬಳ್ಳಿ: ದುಬೈ ಮೂಲದ ಉದ್ಯಮಿಯೊಬ್ಬರು ಅಮೆಜಾನ್‌ನಲ್ಲಿ ನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಕ್ಯಾಮರಾ ಆರ್ಡರ್ ಮಾಡಿದ್ದುಕ್ಯಾಮೆರಾ ಬದಲಿಗೆ ವಾಷಿಂಗ್ ಪೌಡರ್ ಪ್ಯಾಕೆಟ್‌ಗಳು ಮನೆ ಸೇರಿವೆ. ಪ್ರಸ್ತುತ ದುಬೈನಲ್ಲಿ…

Read More »
Top News

ಮಾಜಿ ಶಾಸಕ ಸುರೇಶ್ ಗೌಡ ಕಾರು ಭೀಕರ ಅಪಘಾತ..!

ಮಂಡ್ಯ: ಬೊಂತೆಕೊಪ್ಪಲು ಸಮೀಪ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಅವರು ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು…

Read More »
ಜಿಲ್ಲೆ

16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಫೋನ್ ಬ್ಯಾನ್?ಸಿಎಂ ಸಿದ್ದರಾಮಯ್ಯ ಚಿಂತನೆ!

ಬೆಂಗಳೂರು: ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಮತ್ತು ಸೋಷಿಯಲ್ ಮೀಡಿಯಾ ಗೀಳಿಗೆ ಕಡಿವಾಣ ಹಾಕಲು ಕರ್ನಾಟಕ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ…

Read More »
ಸುದ್ದಿ

ಜ್ಯೋತಿಷಿ ಕಮಲಾಕರ್ ಭಟ್ ವಿರುದ್ಧ ಪೋಕ್ಸೊ ಕೇಸ್..!?

ವಸಂತ್ ನಾಯ್ಕ್ ಹತ್ಯೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಜ್ಯೋತಿಷಿ ಕಮಲಾಕರ್ ಭಟ್ ಸಂಕಷ್ಟ ಇದೀಗ ಮತ್ತಷ್ಟು ಹೆಚ್ಚಾಗಿದ್ದು, ಲೈಂಗಿಕ ದೌರ್ಜನ್ಯದಡಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಹತ್ಯೆ ಪ್ರಕರಣದ…

Read More »
ದೇಶ/ವಿದೇಶ

ದೇಶದ ಮೇಲೆ ದಾಳಿಗೆ ಸಂಚು: ತಮಿಳುನಾಡು ಮತ್ತು ಬಂಗಾಳದಲ್ಲಿ 8 ಶಂಕಿತ ಉಗ್ರರ ಬಂಧನ

ದೆಹಲಿ : ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನದ ಐಎಸ್‌ಐ ಹಾಗೂ ಬಾಂಗ್ಲಾದೇಶದ ಉಗ್ರಗಾಮಿ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ ಎಂಟು ಮಂದಿ ಶಂಕಿತರನ್ನು ಪೊಲೀಸರು ಯಶಸ್ವಿ…

Read More »
Top News

ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ

ಗದಗ:5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ರೆಡ್-ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಅಧಿಕಾರಿಗಳು ಶಾಸಕರನ್ನು…

Read More »
ಜಿಲ್ಲೆ

೭ ದಿನದಲ್ಲಿ ೨ ಬಲಿ ಪಡೆದ ಕಾಡಾನೆ ಸೆರೆ; ಪರಿಹಾರಕ್ಕಾಗಿ ಗ್ರಾಮಸ್ಥರ ಪ್ರತಿಭಟನೆ

ಚಿಕ್ಕಮಗಳೂರು: ಕಾಫಿ ತೋಟಗಳಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಕೇವಲ ಏಳು ದಿನಗಳ ಅಂತರದಲ್ಲಿ ಎರಡನೇ ಜೀವ ಬಲಿಯಾಗಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ನಾಗೇಶ್…

Read More »
ರಾಜಕೀಯ

ಲೋಕಾಯುಕ್ತ ಬಲೆಗೆ ಶಿರಹಟ್ಟಿ ಬಿಜೆಪಿ ಶಾಸಕ; ಲಂಚ ಪಡೆಯುವಾಗ ಚಂದ್ರು ಲಮಾಣಿ ಅರೆಸ್ಟ್!

ಗುತ್ತಿಗೆ ಕಾಮಗಾರಿಯ ಬದಲಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ರಾಜಕೀಯ ವಲಯದಲ್ಲಿ ಭಾರಿ ಸಂಚಲನ…

Read More »
Top News

ಹೆಲಿಕಾಪ್ಟರ್ ಘಟಕದ ಉದ್ಘಾಟನೆಯಲ್ಲಿ ಸ್ಥಳೀಯರ ಕಡೆಗಣನೆ; ಶಾಸಕ ಕೊತ್ತೂರು ಮಂಜುನಾಥ್ ಗರಂ!

ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಿದ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕದ ವಿಚಾರ ಈಗ ರಾಜಕೀಯ ಸಂಘರ್ಷಕ್ಕೆ ವೇದಿಕೆಯಾಗಿದೆ. ಈ ಯೋಜನೆಯಲ್ಲಿ ಸ್ಥಳೀಯರನ್ನು ಕಡೆಗಣಿಸಲಾಗಿದೆ ಎಂದು…

Read More »
Top News

ಕಾಂಗ್ರೆಸ್ ಗೊಂದಲಕ್ಕೆ ಶೀಘ್ರವೇ ಪೂರ್ಣವಿರಾಮ; ಖರ್ಗೆ ಭೇಟಿ ಬಳಿಕ ಸತೀಶ್ ಜಾರಕಿಹೊಳಿ ಹೇಳಿಕೆ!

ದೆಹಲಿ:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಶಾಸಕರ ತಂಡ ಭೇಟಿ ಮಾಡಿ, ಕರ್ನಾಟಕ ರಾಜಕಾರಣದ ಪ್ರಸಕ್ತ ಗೊಂದಲಗಳ ಕುರಿತು ಗಂಭೀರ ಚರ್ಚೆ…

Read More »
Top News

ಬಾಗಲಕೋಟೆ ಶಾಂತಿ ಸಭೆ ವಿಫಲ; ಹಿಂದೂ ಮುಖಂಡರ ಗೈರು

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಸಂಭವಿಸಿದ ಕಲ್ಲು ತೂರಾಟದ ನಂತರ ನಗರದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಎರಡನೇ ಹಂತದ ಶಾಂತಿ ಸಭೆಯು ವಿಫಲಗೊಂಡಿದೆ.…

Read More »
ರಾಜಕೀಯ

ಬಿಕ್ಲು ಶಿವ ಕೊಲೆ ಕೇಸ್; ಶಾಸಕ ಬೈರತಿ ಬಸವರಾಜ್‌ಗೆ ಜೈಲೇ ಗತಿ!

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ್ ಅವರಿಗೆ ಸಂಕಷ್ಟ ಎದುರಾಗಿದ್ದು, ನ್ಯಾಯಾಲಯವು ಫೆಬ್ರವರಿ 26ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.…

Read More »
ಜಿಲ್ಲೆ

ಅಯೋಗ್ಯರ ಮಾತು ಕೇಳಬೇಡಿ; ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ ವಿರುದ್ಧ ಪ್ರಲ್ಹಾದ್ ಜೋಶಿ ಕಿಡಿ!

ಬಾಗಲಕೋಟೆ: ಛತ್ರಪತಿ ಶಿವಾಜಿ ಮಹಾರಾಜರ ಮೆರವಣಿಗೆಯ ಮೇಲೆ ನಡೆದ ಕಲ್ಲು ತೂರಾಟದ ಘಟನೆಯ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು…

Read More »
Top News

ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಸ್ಥಗಿತ; 143 ಕೋಟಿ ಬಾಕಿ ಉಳಿಸಿಕೊಂಡ ಸರ್ಕಾರ

ಬೆಂಗಳೂರು: ಪ್ರತಿಷ್ಠಿತ ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ರಾಜ್ಯದ ಒಟ್ಟು 13 ಜಿಲ್ಲಾಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಸೌಲಭ್ಯಗಳು ಸ್ಥಗಿತಗೊಂಡಿದ್ದು, ಬಡ ರೋಗಿಗಳು ಚಿಕಿತ್ಸೆಗಾಗಿ ಪರದಾಡುವಂತಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಳೆದ ಎರಡು…

Read More »
ಸುದ್ದಿ

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪರ್ಸನಲ್‌ ಸೆಕ್ರೆಟರಿ ಮಗ ಆತ್ಮಹತ್ಯೆ.. ಕಾರಣ?

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಅವರ ಪರ್ಸನಲ್‌ ಸೆಕ್ರೆಟರಿ ಚಂದ್ರು ಅವರ ಪುತ್ರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಸ್ಥಳಕ್ಕೆ ಸಂಜಯನಗರ ಪೊಲೀಸರು…

Read More »
ರಾಜಕೀಯ

ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಹೊಟ್ಟೆಕಿಚ್ಚು; ಸಿದ್ದರಾಮಯ್ಯ ಖಡಕ್ ಸವಾಲು!

ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ವಿರೋಧಿಗಳ ವಿರುದ್ಧ ಅತ್ಯಂತ ಕಠಿಣವಾಗಿ ಗುಡುಗಿದ್ದಾರೆ. ತಮ್ಮ…

Read More »
ಜಿಲ್ಲೆ

ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತೆಯರ ಮೇಲೆ ಲೈಂಗಿಕ ಕಿರುಕುಳ; ಕಾಮುಕ ವೃದ್ಧನ ಬಂಧನ!

ಬೆಂಗಳೂರು: ಆನೇಕಲ್‌ನಲ್ಲಿ ಚಾಕೊಲೇಟ್ ಆಸೆ ತೋರಿಸಿ ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ 64 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯರ ಪೋಷಕರು…

Read More »
ಜಿಲ್ಲೆ

ಅಸ್ಪೃಶ್ಯತೆಯ ಹೀನ ಕೃತ್ಯ; ದೇವಸ್ಥಾನಕ್ಕೆ ಬಂದ ದಲಿತ ದಂಪತಿಯನ್ನು ಹೊರಹಾಕಿ ಅವಮಾನ!

ತುಮಕೂರು: ಅಸ್ಪೃಶ್ಯತೆಯ ಕರಾಳ ಮುಖ ಮತ್ತೆ ಅನಾವರಣಗೊಂಡಿದ್ದು, ನವದಂಪತಿಗೆ ದೇವಸ್ಥಾನ ಪ್ರವೇಶ ನಿರಾಕರಿಸಿದ ನಾಚಿಕೆಗೇಡಿನ ಘಟನೆ ಬೆಳಕಿಗೆ ಬಂದಿದೆ. ರಾಜ್ಯದ ಗೃಹ ಸಚಿವರ ತವರು ಜಿಲ್ಲೆಯಲ್ಲೇ ಇಂತಹ…

Read More »
ಸಿನಿಮಾ

ಬಾಕ್ಸ್ ಆಫೀಸ್‌ನಲ್ಲಿ ಯಶ್ ವರ್ಸಸ್ ರಣ್ವೀರ್ ಸಿಂಗ್; ‘ಟಾಕ್ಸಿಕ್’ ಹವಾ ನಡುವೆ ‘ಧುರಂಧರ್ 2’ ಅಪ್‌ಡೇಟ್

ಸಿನಿಮಾ ರಂಗದಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಮತ್ತು ರಣ್ವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರಗಳ ನಡುವೆ ಕುತೂಹಲಕಾರಿ ಪೈಪೋಟಿ ಏರ್ಪಟ್ಟಿದೆ. ಯಶ್ ನಟನೆಯ…

Read More »
ಜಿಲ್ಲೆ

ಫ್ರೀ ಅಂತ ಊರೂರು ಸುತ್ತುತ್ತೀರಾ?;ಬಿಎಂಟಿಸಿ ಕಂಡಕ್ಟರ್‌ನಿಂದ ಮಹಿಳೆಯರಿಗೆ ನಿಂದನೆ

ಬಿಎಂಟಿಸಿ ಬಸ್‌ನಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದಕ್ಕೆ ಕಂಡಕ್ಟರ್ ಒಬ್ಬರು ಮಹಿಳೆಯರನ್ನು ಅವಹೇಳನ ಮಾಡಿ, ಕಿರಿಕ್ ಮಾಡಿರುವ ಘಟನೆ ನಡೆದಿದೆ. ಚನ್ನಪಟ್ಟಣದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್‌ನಲ್ಲಿ ಭಾರಿ…

Read More »
ರಾಜಕೀಯ

ಸ್ನೇಹಮಯಿ ಕೃಷ್ಣ ಬಂಧನ ಸೇಡಿನ ರಾಜಕಾರಣ; ಬಿ.ವೈ. ವಿಜಯೇಂದ್ರ ಆಕ್ರೋಶ!

ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನವನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರವು ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಈ ಕ್ರಮ ಕೈಗೊಂಡಿದೆ ಎಂದು ಆಕ್ರೋಶ…

Read More »
ದೇಶ/ವಿದೇಶ

ದೆಹಲಿಯಲ್ಲಿ ಲಷ್ಕರ್ ಉಗ್ರರ ಸ್ಫೋಟದ ಸಂಚು; ಹೈ ಅಲರ್ಟ್ ಘೋಷಣೆ!

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯಿಂದ ಭೀಕರ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಫೆಬ್ರವರಿ…

Read More »
Sports

22ಕ್ಕೆ ಮದುವೆ, 26ಕ್ಕೆ ಡಿವೋರ್ಸ್; ಸ್ಟಾರ್ ಕ್ರಿಕೆಟಿಗನ ಬಾಳಲ್ಲಿ ಬಿರುಗಾಳಿ!

ರಾಜಸ್ಥಾನ: ಸ್ಟಾರ್ ನಟ- ನಟಿಯರು, ಕ್ರಿಕೆಟರ್ಸ್‌ ಜೀವನದಲ್ಲಿ ವಿಚ್ಛೇದನ ಎಂಬುದು ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಕಳೆದ ಕೆಲ ತಿಂಗಳ ಹಿಂದೆಯಷ್ಟೇ ಯುಜ್ವೇಂದ್ರ ಚಾಹಲ್, ಹಾರ್ದಿಕ್ ಪಾಂಡ್ಯ,…

Read More »
ರಾಜ್ಯ

ಶಂಕಿತ ಉಗ್ರ ಜುನೈದ್‌ಗಾಗಿ ಎನ್‌ಐಎ ಹುಡುಕಾಟ; ಸುಳಿವು ಕೊಟ್ಟವರಿಗೆ 5 ಲಕ್ಷ ರೂ. ಬಹುಮಾನ!

ಬೆಂಗಳೂರು : 2023ರಿಂದ ತಲೆಮರೆಸಿಕೊಂಡಿರುವ ಶಂಕಿತ ಉಗ್ರ ಜುನೈದ್ ಅಹಮ್ಮದ್ ಪತ್ತೆಗಾಗಿ ಎನ್‌ಐಎ (NIA) ಬಲೆ ಬೀಸಿದೆ. ಈತನ ಬಗ್ಗೆ ನಿಖರ ಮಾಹಿತಿ ನೀಡುವವರಿಗೆ ₹5 ಲಕ್ಷ…

Read More »
Top News

ಹುಬ್ಬಳ್ಳಿ ಜೈಲಿನಲ್ಲಿ ಕೈದಿಗಳ ‘ರೆಸಾರ್ಟ್’ ಲೈಫ್; ಗಾಂಜಾ-ಮದ್ಯದ ಪಾರ್ಟಿ ವಿಡಿಯೋ ವೈರಲ್!

ಹುಬ್ಬಳ್ಳಿ: ಬೆಂಗಳೂರು, ಶಿವಮೊಗ್ಗ ಮತ್ತು ಬೆಳಗಾವಿ ಜೈಲುಗಳ ಬೆನ್ನಲ್ಲೇ ಈಗ ಹುಬ್ಬಳ್ಳಿ ಸಬ್ ಜೈಲು ಕೂಡ ಸುದ್ದಿಯಲ್ಲಿದೆ. ಜೈಲಿನೊಳಗೆ ವಿಚಾರಣಾಧೀನ ಕೈದಿಗಳು ಮತ್ತು ಕೊಲೆ ಆರೋಪಿಗಳು ಗಾಂಜಾ,…

Read More »
ಜಿಲ್ಲೆ

ATM ಹಣ ದುರುಪಯೋಗ; ಸಿಎಂಎಸ್ ಕಂಪನಿ ಸಿಬ್ಬಂದಿ ವಿರುದ್ಧ ಎಫ್‌ಐಆರ್

ಹಾಸನ: ಎಟಿಎಂಗಳಿಗೆ ಹಣ ತುಂಬಿಸದೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೂವನಹಳ್ಳಿ ಗ್ರಾಮದ ನಂದೀಶ್…

Read More »
Sports

ಟೀಂ ಇಂಡಿಯಾಗೆ ಶಾಕ್; ದಕ್ಷಿಣ ಆಫ್ರಿಕಾ ಪಂದ್ಯಕ್ಕೂ ಮುನ್ನ ಸ್ಟಾರ್ ಪ್ಲೇಯರ್‌ಗೆ ಗಾಯ!

ಅಹಮದಾಬಾದ್:‌ ೨೦೨೬ರ ಟಿ ೨೦ ವಿಶ್ವಕಪ್ ನಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಸೋಲಿಲ್ಲದ ಸರದಾರನಾಗಿ ಸೂಪರ್‌ ೮ಕ್ಕೆ ಲಗ್ಗೆ ಹಾಕಿದೆ. ಪಾಕಿಸ್ತಾನ ವಿರುದ್ಧದ ಪಂದ್ಯ…

Read More »
ದೇಶ/ವಿದೇಶ

ಶೈಕ್ಷಣಿಕ ವ್ಯವಸ್ಥೆಯಲ್ಲಿ ಎಐ ಅಲೆ; ‘ಬೋಧನ್ ಎಐ’ ಮೂಲಕ ಬರಲಿದೆ ಡಿಜಿಟಲ್ ಕಲಿಕೆ

ತಂತ್ರಜ್ಞಾನದ ಯುಗದಲ್ಲಿ ಕೃತಕ ಬುದ್ಧಿಮತ್ತೆ (AI)ಈಗ ಶಿಕ್ಷಣ ಕ್ಷೇತ್ರದಲ್ಲೂ ಅನಿವಾರ್ಯವಾಗುತ್ತಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ…

Read More »
ದೇಶ/ವಿದೇಶ

ಏಪ್ರಿಲ್ 1 ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ವ್ಯವಹಾರ ಸ್ಥಗಿತ..!

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್ 1 ರಿಂದ ದೇಶಾದ್ಯಂತ ಇರುವ ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಚಿಂತನೆ ನಡೆಸಿದೆ. ಈ ಮಹತ್ವದ…

Read More »
Top News

ಬೀದಿಯಲ್ಲಿ ನಿಂತು ಸುದ್ದಿಗೋಷ್ಠಿ ನಡೆಸಿದ ಆರ್. ಅಶೋಕ್!?

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದ ಆವರಣದ ಹೊರಗಿನ…

Read More »
Top News

ಗುಜರಾತ್‌ನಲ್ಲಿ ಭೀಕರ ರಸ್ತೆ ಅಪಘಾತ; ಲಾರಿ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ

ಗುಜರಾತ್‌: ವಲ್ಸಾದ್ ಜಿಲ್ಲೆಯ ಕಪ್ರಡಾ ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವು ಇಡೀ ಪ್ರದೇಶವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಅತಿ ವೇಗವಾಗಿ ಬಂದ ಸರಕು ಸಾಗಣೆ ಲಾರಿ ಮತ್ತು…

Read More »
Top News

ಐಟಿ ಇಲಾಖೆಯ ‘ಎಐ’ ಬಲೆಗೆ ಬಿದ್ದ ಬಿರಿಯಾನಿ ಕಿಂಗ್ಸ್; ದೇಶಾದ್ಯಂತ 70,000 ಕೋಟಿ ರೂ. ಟ್ಯಾಕ್ಸ್ ದೋಖಾ

ದೇಶದಾದ್ಯಂತ ಇರುವ ಪ್ರಮುಖ ರೆಸ್ಟೋರೆಂಟ್‌ಗಳು ಕೃತಕ ಬುದ್ಧಿಮತ್ತೆಯ ಕಣ್ಗಾವಲಿಗೆ ಸಿಲುಕಿದ್ದು, ಬರೋಬ್ಬರಿ 70,000 ಕೋಟಿ ರೂಪಾಯಿಗಳ ಬೃಹತ್ ತೆರಿಗೆ ವಂಚನೆ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆ ಪತ್ತೆ…

Read More »
ಜಿಲ್ಲೆ

ಪೊಲೀಸಪ್ಪನ ‘ಸೈಬರ್ ಕಾಟ’ಕ್ಕೆ ಬಲಿಯಾದ ವಿಧವೆ..!

ಶಿವಮೊಗ್ಗ: ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಪೊಲೀಸ್ ಪೇದೆಯೊಬ್ಬನ ಕಿರುಕುಳಕ್ಕೆ ಬೇಸತ್ತು ವಿಧವೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೇವಲ ಒಂದು ವಾರದ ಹಿಂದಷ್ಟೇ ಪತಿಯನ್ನು…

Read More »
Top News

ಧರ್ಮಸ್ಥಳ ನಿಗೂಢ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್..!?

ದಕ್ಷಿಣ ಕನ್ನಡ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಶ್ರೀಧರ್ ಎಂಬುವವರ ನಿಗೂಢ ಸಾವು ಮತ್ತು ನೂರಾರು ಮಹಿಳಾ ಶವಗಳನ್ನು ಹೂತಿಡಲಾಗಿದೆ ಎಂಬ ಆಘಾತಕಾರಿ ಆರೋಪದ ಕುರಿತು…

Read More »
ಜಿಲ್ಲೆ

ಬಳ್ಳಾರಿಯಲ್ಲಿ ಶಾಸಕ ಬಿ. ನಾಗೇಂದ್ರ ನಿವಾಸಕ್ಕೆ ಮುತ್ತಿಗೆ..!?

ಬಳ್ಳಾರಿ: ನಕಲಿ ಜಾತಿ ಪ್ರಮಾಣಪತ್ರಗಳ ಹಾವಳಿಯಿಂದಾಗಿ ಸಮುದಾಯದ ನೈಜ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ತಮ್ಮ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ ಎಂದು ವಾಲ್ಮೀಕಿ ಸಮುದಾಯದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಶಿಷ್ಟ…

Read More »
ಜಿಲ್ಲೆ

ಕಾರು ಅಪಘಾತ;ಪ್ರೇಮಿ ಮತ್ತು ಗೆಳೆಯರನ್ನ ಸ್ಥಳದಲ್ಲೇ ಬಿಟ್ಟು ಪರಾರಿಯಾದ ಯುವತಿ!

ಹಾವೇರಿ: ಹಿರೇಕೆರೂರು ತಾಲೂಕಿನ ಚನ್ನಹಳ್ಳಿ ತಾಂಡಾ ಬಳಿ ಸಿನಿಮಾ ಮಾದರಿಯ ಘಟನೆಯೊಂದು ನಡೆದಿದ್ದು, ಪ್ರೇಮಿಗಳ ಮದುವೆ ಮಾಡಿಸಲು ವೇಗವಾಗಿ ತೆರಳುತ್ತಿದ್ದ ಕಾರು ಪಲ್ಟಿಯಾಗಿದೆ. ಬೆಂಗಳೂರಿನಿಂದ ಬಂದಿದ್ದ ಮೂವರು…

Read More »
ಜಿಲ್ಲೆ

ಚಪ್ಪಲಿ ಹೊಲಿಯುವ ಅಣ್ಣಂದಿರ ಶ್ರಮಕ್ಕೆ ಸಿಕ್ಕ ಜಯ; ಮೊದಲ ಪ್ರಯತ್ನದಲ್ಲೇ ಸಿವಿಲ್ ನ್ಯಾಯಾಧೀಶೆ

ಉತ್ತರ ಕನ್ನಡ: ಬಡತನ ಮತ್ತು ಸಾಮಾಜಿಕ ಸವಾಲುಗಳನ್ನೇ ಏಣಿಯನ್ನಾಗಿಸಿಕೊಂಡು ಸಾಧನೆಯ ಶಿಖರಕ್ಕೇರಿದ ದಾಂಡೇಲಿಯ ಪದ್ಮಾವತಿ ನಾಗಣ್ಣ ಮಾದಿಗ ಅವರ ಕಥೆ ಇಂದಿನ ಯುವ ಪೀಳಿಗೆಗೆ ಅತಿದೊಡ್ಡ ಪ್ರೇರಣೆ.…

Read More »
ಜಿಲ್ಲೆ

ಕಾಡಾನೆಯ ಕಾದಾಟಕ್ಕೆ ಹೆದರಿ ಕಾಡು ಸೇರಿದ ಸಾಕಾನೆ ಜ್ಯೂನಿಯರ್ ಅರ್ಜುನ!

ಚಿಕ್ಕಮಗಳೂರು: ಪುರ ಗ್ರಾಮದಲ್ಲಿ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ, ಮದವೇರಿದ ಕಾಡಾನೆಯ ಆರ್ಭಟಕ್ಕೆ ಹೆದರಿ ಸಾಕಾನೆ ಜ್ಯೂನಿಯರ್ ಅರ್ಜುನ ಕಾಡು ಸೇರಿದ ಘಟನೆ ಆತಂಕ ಮೂಡಿಸಿತ್ತು. ಫೆಬ್ರವರಿ…

Read More »
ದೇಶ/ವಿದೇಶ

ಎಐ ಶೃಂಗಸಭೆಯಲ್ಲಿ ಹೈಡ್ರಾಮಾ; ಕಾಂಗ್ರೆಸ್ ಕಾರ್ಯಕರ್ತರ ಅರೆಬೆತ್ತಲೆ ಪ್ರತಿಭಟನೆ!

ನವದೆಹಲಿ: ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ’ಯ ಸಮಾರೋಪ ದಿನವಾದ ಇಂದು ಯುವ ಕಾಂಗ್ರೆಸ್ ಕಾರ್ಯಕರ್ತರ ಅರೆಬೆತ್ತಲೆ ಪ್ರತಿಭಟನೆ ಮತ್ತು ಗಲ್ಗೋಟಿಯಾಸ್ ವಿಶ್ವವಿದ್ಯಾಲಯದ…

Read More »
ಸುದ್ದಿ

ಓಲಾ ಎಲೆಕ್ಟ್ರಿಕ್‌ಗೆ ಸಂಕಷ್ಟ; ಶೋರೂಂಗಳ ಸಂಖ್ಯೆ 550ಕ್ಕೆ ಇಳಿಸಲು ನಿರ್ಧಾರ!

ಓಲಾ ಎಲೆಕ್ಟ್ರಿಕ್ ಕಂಪನಿಯು ಭಾರತೀಯ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಯಲ್ಲಿ ಎದುರಿಸುತ್ತಿರುವ ಹಿನ್ನಡೆಯು ಉದ್ಯಮ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಕೇವಲ ಒಂದು ವರ್ಷದ ಹಿಂದೆ ತನ್ನ ಮಾರಾಟ…

Read More »
Top News

ದೆಹಲಿ ಮೆಟ್ರೋ ರೈಲಿಗೆ ಹಾರಿ 12ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

ಪಶ್ಚಿಮ ದೆಹಲಿ: ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣದಲ್ಲಿ 12ನೇ ತರಗತಿ ಪೂರೈಸಿದ ಬಾಲಕನೊಬ್ಬ ವೈಯಕ್ತಿಕ ಸಮಸ್ಯೆಗಳಿಂದ ಮನನೊಂದು ಮೆಟ್ರೋ ರೈಲಿನ ಮುಂದೆ ಹಾರಿ ಪ್ರಾಣ ಕಳೆದುಕೊಂಡಿರುವುದು…

Read More »
Top News

ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣ ಬಂಧನ

ಬೆಂಗಳೂರು : ಮುಡಾ ಹಗರಣದ ತನಿಖೆಯಲ್ಲಿ ಮುಂಚೂಣಿಯಲ್ಲಿದ್ದ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರನ್ನು ಬೆಂಗಳೂರು ಸೈಬರ್ ಪೊಲೀಸರು ಇಂದು ಬಂಧಿಸಿರುವುದು ರಾಜ್ಯ ರಾಜಕೀಯ ಮತ್ತು ಶೈಕ್ಷಣಿಕ…

Read More »
Top News

ಹಾಸನಾಂಬೆ ಉತ್ಸವದ ದೀಪಾಲಂಕಾರದಲ್ಲಿ ಲಕ್ಷಾಂತರ ರೂ. ಗೋಲ್ಮಾಲ್..?

ಹಾಸನ: ಹಾಸನಾಂಬೆ ದೇವಸ್ಥಾನದ ಇತಿಹಾಸದಲ್ಲೇ ಅತ್ಯಂತ ಹೆಚ್ಚು ಭಕ್ತರು ಆಗಮಿಸಿದ ಕಳೆದ ವರ್ಷದ ಉತ್ಸವದ ವೇಳೆ, ಭಕ್ತರ ಕಾಣಿಕೆ ಹಣದ ದುರ್ಬಳಕೆ ಆಗಿರುವ ಆರೋಪ ಈಗ ಲೋಕಾಯುಕ್ತ…

Read More »
ದೇಶ/ವಿದೇಶ

ಜೋಶಿಮಠದ ಸರ್ಕಾರಿ ಕಟ್ಟಡದಲ್ಲಿ ನಮಾಜ್; ವಿಡಿಯೋ ವೈರಲ್

ಉತ್ತರಾಖಂಡ: ಪವಿತ್ರ ಯಾತ್ರಾಸ್ಥಳವಾದ ಜೋಶಿಮಠದಲ್ಲಿ ಸರ್ಕಾರಿ ಕಟ್ಟಡವೊಂದರ ಒಳಗೆ ನಮಾಜ್ ಮಾಡಲಾದ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದೆ. ನಗರ ಪಾಲಿಕೆಯಿಂದ ಕ್ರೀಡಾ ಇಲಾಖೆಗೆ ಹಸ್ತಾಂತರವಾಗಿದ್ದ…

Read More »
Top News

ಬಾಗಲಕೋಟೆಯಲ್ಲಿ ಹೈಟೆನ್ಷನ್; ನಿಷೇಧಾಜ್ಞೆ ನಡುವೆಯೇ ಕಲ್ಲು ತೂರಾಟ

ಬಾಗಲಕೋಟೆ: ಕಿಲ್ಲಾ ಓಣಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದರೂ ಸಹ ಕಲ್ಲು ತೂರಾಟ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಶಿವಾಜಿ ಜಯಂತಿ ಮೆರವಣಿಗೆಯ ವೇಳೆ…

Read More »
Top News

ಪ್ರವಾಸದ ಜಗಳಕ್ಕೆ ಗೃಹಿಣಿ ಬಲಿ; ಕೊಲೆನಾ? ಆತ್ಮಹತ್ಯೆನಾ?

ಮೈಸೂರು: ಸರಸ್ವತಿಪುರಂನಲ್ಲಿ ಪ್ರವಾಸಕ್ಕೆ ಹೋಗುವ ವಿಚಾರದಲ್ಲಿ ದಂಪತಿಗಳ ನಡುವೆ ನಡೆದ ಸಣ್ಣ ಜಗಳವೊಂದು ಗೃಹಿಣಿಯೊಬ್ಬರ ಸಂಶಯಾಸ್ಪದ ಸಾವಿನಲ್ಲಿ ಅಂತ್ಯವಾಗಿದೆ. ಬೆಂಗಳೂರು ಮೂಲದ 46 ವರ್ಷದ ಸಂಧ್ಯಾ ಮೃತ…

Read More »
ದೇಶ/ವಿದೇಶ

ಭಾರತ್ ಮಂಟಪದಲ್ಲಿ ಹೈಡ್ರಾಮಾ; AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಯುವ ಕಾಂಗ್ರೆಸ್ ಪ್ರತಿಭಟನೆ!

ದೆಹಲಿ:ಭಾರತ್ ಮಂಟಪದಲ್ಲಿ ಆಯೋಜಿಸಲಾದ ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026’ಸಮಾರೋಪದ ದಿನದಂದು ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಅನಿರೀಕ್ಷಿತವಾಗಿ ಪ್ರತಿಭಟನೆ ನಡೆಸಿದರು. ಸಭಾಂಗಣದ ಒಳಗೆ ಪ್ರವೇಶಿಸಿದ ಸುಮಾರು…

Read More »
Top News

ಸಚಿವ ಈಶ್ವರ್ ಖಂಡ್ರೆಗೆ ಅವಾಚ್ಯ ನಿಂದನೆ; ಭಗವಂತ ಖೂಬಾಗೆ ಬಂಧನದ ಎಚ್ಚರಿಕೆ

ಬೀದರ್ : ಭಾಲ್ಕಿ ನಗರ ಪೊಲೀಸ್ ಠಾಣೆಯ ಪೊಲೀಸರು ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಒಂದೇ ದಿನದಲ್ಲಿ ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದಾರೆ. ಮೊದಲ…

Read More »
ರಾಜಕೀಯ

ಪುರುಷ ಪ್ರಯಾಣಿಕರಿಗೆ ಗುಡ್ ನ್ಯೂಸ್; ಸದ್ಯಕ್ಕಿಲ್ಲ ಬಸ್ ಟಿಕೆಟ್ ದರ ಏರಿಕೆ

ರಾಜ್ಯದ ಪುರುಷ ಪ್ರಯಾಣಿಕರಿಗೆ ಸಾರಿಗೆ ಇಲಾಖೆಯು ತಾತ್ಕಾಲಿಕ ರಿಲೀಫ್ ನೀಡಿದ್ದು, ಸದ್ಯಕ್ಕೆ ಬಸ್ ಪ್ರಯಾಣ ದರವನ್ನು ಹೆಚ್ಚಿಸುವ ಯಾವುದೇ ಯೋಜನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದೆ. ಈ…

Read More »
Health

ನಕಲಿ ನಂದಿನಿ ತುಪ್ಪಕ್ಕೆ ಇನ್ನು ಚೆಕ್-ಮೇಟ್; ಅಸಲಿತನ ಪತ್ತೆ ಹಚ್ಚಲು ಕೆಎಂಎಫ್ ಹೊಸ ಪ್ಲ್ಯಾನ್!

ಕರ್ನಾಟಕದ ಹೆಮ್ಮೆಯ ಬ್ರ್ಯಾಂಡ್ ‘ನಂದಿನಿ’ ಉತ್ಪನ್ನಗಳ ಹೆಸರಿನಲ್ಲಿ ಮಾರುಕಟ್ಟೆಗೆ ಲಗ್ಗೆ ಇಡುತ್ತಿರುವ ನಕಲಿ ಉತ್ಪನ್ನಗಳ ಹಾವಳಿಗೆ ಕಡಿವಾಣ ಹಾಕಲು ಕೆಎಂಎಫ್ ವಿನೂತನ ಮಾಸ್ಟರ್ ಪ್ಲ್ಯಾನ್ ಸಿದ್ಧಪಡಿಸಿದೆ. ಇತ್ತೀಚೆಗೆ…

Read More »
Top News

ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿಗೆ ಕಲ್ಲು ತೂರಾಟ

ಆರ್‌ಎಸ್‌ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಆಘಾತಕಾರಿ ಘಟನೆ ನಡೆದಿದೆ. ಲಕ್ನೋದಿಂದ ದೆಹಲಿ ಮಾರ್ಗವಾಗಿ…

Read More »
Top News

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ರಾಮನಗರ ಪ್ರವಾಸ..!

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಮನಗರ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಬನ್ನಿಕುಪ್ಪೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿರುವ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲಿದ್ದಾರೆ. ಬೆಂಗಳೂರಿನಿಂದ ರಸ್ತೆ ಮಾರ್ಗದ ಮೂಲಕ…

Read More »
ಜಿಲ್ಲೆ

ರಾಜ್ಯದಲ್ಲಿ ರಸ್ತೆ ಅಪಘಾತಗಳ ಭೀಕರತೆ; ಮೈಸೂರು, ಚಿತ್ರದುರ್ಗದಲ್ಲಿ ಮೂವರು ಸಾವು

ಕರ್ನಾಟಕದಾದ್ಯಂತ ಸಂಭವಿಸಿದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಬಲಿಯಾಗಿದ್ದು, ಬೆಂಗಳೂರಿನಲ್ಲಿ ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೈಸೂರು, ಚಿತ್ರದುರ್ಗ ಮತ್ತು ಬೆಂಗಳೂರು ಉತ್ತರ…

Read More »
#Exclusive News

ವಿಶ್ವ ಸಾಮಾಜಿಕ ನ್ಯಾಯ ದಿನ; ಅಸಮಾನತೆ ಮುಕ್ತ ಸಮಾಜದತ್ತ ಒಂದು ಹೆಜ್ಜೆ

ಸಮಾಜದಲ್ಲಿ ಬಡತನ, ಲಿಂಗ ಅಸಮಾನತೆ, ದೈಹಿಕ ತಾರತಮ್ಯ, ಅನಕ್ಷರತೆ ಮತ್ತು ಧಾರ್ಮಿಕ ವೈಷಮ್ಯಗಳನ್ನು ತೊಡೆದುಹಾಕಿ ಸಮಗ್ರ ಸಮಾಜವನ್ನು ನಿರ್ಮಿಸುವ ಉದ್ದೇಶದಿಂದ ಪ್ರತಿ ವರ್ಷ ಫೆಬ್ರವರಿ 20 ರಂದು…

Read More »
ಜಿಲ್ಲೆ

ಸಿಂದಗಿ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ; ಬಾಣಂತಿ ಮತ್ತು ಶಿಶು ಸಾವು

ವಿಜಯಪುರ: ಸಿಂದಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಗೈರುಹಾಜರಿ ಮತ್ತು ನಿರ್ಲಕ್ಷ್ಯದಿಂದಾಗಿ ಬಾಣಂತಿ ಹಾಗೂ ನವಜಾತ ಶಿಶು ಮೃತಪಟ್ಟಿರುವ ಅತ್ಯಂತ ಕರುಣಾಜನಕ ಘಟನೆ ನಡೆದಿದೆ. ಢವಳಾರ ಗ್ರಾಮದ…

Read More »
ಕ್ರೈಂ ಸ್ಟೋರಿ

ನೀಟ್ ಆಕಾಂಕ್ಷಿ ಮೇಲೆ ಅತ್ಯಾಚಾರ; ಮಗು ಜನಿಸುತ್ತಿದ್ದಂತೆಯೇ ಪರಾರಿಯಾದ ಪತಿ!

ಲಕ್ನೋ: ನೀಟ್ ಪರೀಕ್ಷೆಯ ತರಬೇತಿ ಪಡೆಯುತ್ತಿದ್ದ ಆಕಾಂಕ್ಷಿಯೊಬ್ಬರ ಮೇಲೆ ಮಾದಕ ದ್ರವ್ಯ ನೀಡಿ ಅತ್ಯಾಚಾರವೆಸಗಿ, ಮಗು ಜನಿಸಿದ ಬಳಿಕ ಪತ್ನಿ ಮತ್ತು ಮಗುವನ್ನು ನಡುರಸ್ತೆಯಲ್ಲಿ ಬಿಟ್ಟು ಪರಾರಿಯಾದ…

Read More »
ಜಿಲ್ಲೆ

ಮಂತ್ರಾಲಯದಲ್ಲಿ ನೀರಿನ ಅಭಾವ; ಭಕ್ತರಿಗಾಗಿ ಮಠದಿಂದ ಹೊಸ ಪ್ಲ್ಯಾನ್!

ಮಂತ್ರಾಲಯ: ಬೇಸಿಗೆ ಆರಂಭಕ್ಕೂ ಮುನ್ನವೇ ಮಂತ್ರಾಲಯದಲ್ಲಿ ತೀವ್ರ ನೀರಿನ ಸಮಸ್ಯೆ ತಲೆದೋರಿದ್ದು, ರಾಯರ ದರ್ಶನಕ್ಕೆ ಬರುವ ಭಕ್ತರು ಪುಣ್ಯಸ್ನಾನ ಮಾಡಲು ತುಂಗಭದ್ರಾ ನದಿಯಲ್ಲಿ ನೀರಿಲ್ಲದೆ ಪರದಾಡುವಂತಾಗಿದೆ. ತುಂಗಭದ್ರಾ…

Read More »
Top News

ಬಾಗಲಕೋಟೆ ಕಲ್ಲು ತೂರಾಟ ಪ್ರಕರಣ; ಎಸ್‌ಪಿ ಸಿದ್ಧಾರ್ಥ್ ಗೋಯಲ್ ಬಿಚ್ಚಿಟ್ಟ ಸ್ಫೋಟಕ ಸತ್ಯ

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಮಹತ್ವದ ಮಾಹಿತಿ ಹಂಚಿಕೊಂಡಿದ್ದು, ಘಟನೆಯು ಪೂರ್ವ…

Read More »
ಸಿನಿಮಾ

ರಶ್ಮಿಕಾ ಮದುವೆ ಬಗ್ಗೆ ಪ್ರಮೋದ್ ಶೆಟ್ಟಿ ಹೇಳಿದ್ದೇನು?

ದಕ್ಷಿಣ ಭಾರತದ ಖ್ಯಾತ ನಟಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಮದುವೆ ಸುದ್ದಿ ಸದ್ಯ ಚಿತ್ರರಂಗದಲ್ಲಿ ಭಾರಿ ಸದ್ದು ಮಾಡುತ್ತಿದೆ. ರಾಜಸ್ಥಾನದಲ್ಲಿ ಇವರಿಬ್ಬರ ವಿವಾಹ…

Read More »
ಸಿನಿಮಾ

ರುಕ್ಮಿಣಿ ವಸಂತ್; ಸೌಂದರ್ಯ ಮತ್ತು ಅಭಿನಯದ ಸಂಗಮ

ಕನ್ನಡದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದಲ್ಲಿ ಮೃದು ಸ್ವಭಾವದ ‘ಪ್ರಿಯ’ ಪಾತ್ರದ ಮೂಲಕ ಕನ್ನಡಿಗರ ಮನಗೆದ್ದ ರುಕ್ಮಿಣಿ ವಸಂತ್, ಈಗ ಭಾರತೀಯ ಚಿತ್ರರಂಗದ ಹೊಸ ಸೆನ್ಸೇಷನ್ ಆಗಿ…

Read More »
ಸಿನಿಮಾ

ಶಿವಕಾರ್ತಿಕೇಯನ್-ಕಮಲ್ ಹಾಸನ್ ಮತ್ತೆ ಒಂದಾದ್ರು! ‘ಸಿಯೋನ್’ ಮೋಷನ್ ಪೋಸ್ಟರ್ ವೈರಲ್

ಕಾಲಿವುಡ್‌ನ ‘ಪ್ರಿನ್ಸ್’ ಶಿವಕಾರ್ತಿಕೇಯನ್ ಮತ್ತು ‘ಉಳಗನಾಯಗನ್’ ಕಮಲ್ ಹಾಸನ್ ಅವರ ಯಶಸ್ವಿ ಕಾಂಬಿನೇಷನ್‌ನಲ್ಲಿ ಮತ್ತೊಂದು ಬಹುನಿರೀಕ್ಷಿತ ಸಿನಿಮಾ ಸಿದ್ಧವಾಗುತ್ತಿದ್ದು, ಚಿತ್ರಕ್ಕೆ ‘ಸಿಯೋನ್’ ಎಂದು ಟೈಟಲ್ ಇಡಲಾಗಿದೆ. ಇತ್ತೀಚೆಗೆ…

Read More »
Top News

ಐರ್ಲೆಂಡ್‌ನಲ್ಲಿ ಕರ್ನಾಟಕದ ಕಡಬದ ಯುವಕ ನಿಗೂಢ ಸಾವು!

ಐರ್ಲೆಂಡ್‌ : ಡಬ್ಲಿನ್‌ನಲ್ಲಿ ಕಡಬ ಮೂಲದ ಯುವಕನೊಬ್ಬ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಆತಂಕ ಮೂಡಿಸಿದೆ. ಕೆನಡಾದಲ್ಲಿ ಕನ್ನಡಿಗ ಚಂದನ್ ಕುಮಾರ್ ಅವರ ಹತ್ಯೆಯ ಬೆನ್ನಲ್ಲೇ ಈ ಘಟನೆ…

Read More »
ವೈರಲ್ ನ್ಯೂಸ್

ಶಿವನ ಅವತಾರದಲ್ಲಿ ಕಿಶನ್ ಬಿಳಗಲಿ;ಡ್ಯಾನ್ಸ್ ನೋಡಿ ಫ್ಯಾನ್ಸ್ ಫಿದಾ

ಬಿಗ್ ಬಾಸ್ ಖ್ಯಾತಿಯ ಕಿಶನ್ ಬಿಳಗಲಿ ಮತ್ತು ‘ಲಕ್ಷ್ಮಿ ನಿವಾಸ’ ಧಾರವಾಹಿಯ ನಟಿ ದಿಶಾ ಮದನ್ ಅವರ ಶಿವರಾತ್ರಿ ವಿಶೇಷ ಡ್ಯಾನ್ಸ್ ಈಗ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ.…

Read More »
ಲೈಫ್ ಸ್ಟೈಲ್

ಸೌಂದರ್ಯಕ್ಕಾಗಿ ಸರ್ಜರಿ ಮೊರೆ ಹೋದ ಶ್ರೀದೇವಿ ಪುತ್ರಿ!

ಬಾಲಿವುಡ್‌ನ ಗ್ಲಾಮರಸ್ ನಟಿ ಜಾನ್ಹವಿ ಕಪೂರ್ ತಮ್ಮ ಸೌಂದರ್ಯದ ರಹಸ್ಯದ ಬಗ್ಗೆ ನೀಡಿದ ಶಾಕಿಂಗ್ ಹೇಳಿಕೆ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಶ್ರೀದೇವಿ ಮತ್ತು…

Read More »
ರಾಜಕೀಯ

ಕಾಮಾಕ್ಯ ದೇವಿಯ ಮೊರೆ ಹೋದ ಡಿಕೆಶಿ-ಪ್ರಿಯಾಂಕಾ! ಅಧಿಕಾರಕ್ಕಾಗಿ ತಾಂತ್ರಿಕ ಪೂಜೆ?

ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಅಸ್ಸಾಂನ ಶಕ್ತಿಪೀಠ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿರುವುದು ಈಗ ದೇಶಾದ್ಯಂತ ಭಾರಿ ರಾಜಕೀಯ…

Read More »
ಸಿನಿಮಾ

ಬಸ್ ಡ್ರೈವರ್ ಆದ ಶೈನ್ ಶೆಟ್ಟಿ! ‘ಶಂಕರಾಭರಣ’ ಸಿನಿಮಾದ ಬಿಗ್ ಅಪ್‌ಡೇಟ್!

ಬಿಗ್ ಬಾಸ್ ಕನ್ನಡ ಸೀಸನ್ 7ರ ವಿಜೇತ ಶೈನ್ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಶಂಕರಾಭರಣ’ದ ಮೋಷನ್ ಪೋಸ್ಟರ್ ಇತ್ತೀಚೆಗೆ ಬಿಡುಗಡೆಯಾಗಿದ್ದು, ಗಾಂಧಿನಗರದಲ್ಲಿ ಹೊಸ ಸಂಚಲನ ಮೂಡಿಸಿದೆ.…

Read More »
Top News

ಹಲ್ಲು ನೋವಿಗೆ ಚಿಕಿತ್ಸೆ ಪಡೆಯಲು ಬಂದ ಮಹಿಳೆ ಈಗ ಕೋಮಾದಲ್ಲಿ!

ಕಲಬುರಗಿ: ವೈದ್ಯಕೀಯ ಲೋಕವನ್ನೇ ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದ್ದು, ಹಲ್ಲು ನೋವಿಗೆ ಚಿಕಿತ್ಸೆ ಪಡೆಯಲು ಬಂದ ನಾಜಿಯಾ ಬೇಗಂ ಎಂಬ ಮಹಿಳೆ ಅರಿವಳಿಕೆ ನೀಡಿದ ಬಳಿಕ ಕೋಮಾಗೆ ಜಾರಿದ್ದಾರೆ.…

Read More »
Top News

ಸಚಿವ ಸ್ಥಾನಕ್ಕೆ ಎಸ್.ಎಸ್. ಮಲ್ಲಿಕಾರ್ಜುನ್ ಗುಡ್‌ಬೈ? ಸಿಎಂಗೆ ಬರೆದ ಪತ್ರದಲ್ಲಿ ಏನಿದೆ?

ರಾಜಕೀಯದಲ್ಲಿ ಸಚಿವ ಸ್ಥಾನಕ್ಕಾಗಿ ಭಾರಿ ಪೈಪೋಟಿ ನಡೆಯುವ ಈ ಕಾಲದಲ್ಲಿ, ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸ್ವತಃ ತಮಗೆ ಸಚಿವ ಸ್ಥಾನದಿಂದ ಮುಕ್ತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ…

Read More »
ದೇಶ/ವಿದೇಶ

ಕರಾಚಿಯಲ್ಲಿ ಭೀಕರ ಸ್ಫೋಟ; ರಂಜಾನ್ ದಿನವೇ 16 ಮಂದಿ ಬಲಿ!

ಪಾಕಿಸ್ತಾನ: ಕರಾಚಿಯಲ್ಲಿ ರಂಜಾನ್ ಹಬ್ಬದ ಮೊದಲ ದಿನವೇ ಭಾರಿ ದುರಂತವೊಂದು ಸಂಭವಿಸಿದ್ದು, ವಸತಿ ಕಟ್ಟಡವೊಂದರಲ್ಲಿ ಅನಿಲ ಸೋರಿಕೆಯಿಂದಾದ ಪ್ರಬಲ ಸ್ಫೋಟಕ್ಕೆ ಒಂಬತ್ತು ಮಕ್ಕಳು ಸೇರಿದಂತೆ ಒಟ್ಟು 16…

Read More »
Top News

3 ವರ್ಷದ ಮಗುವಿನ ಮೇಲೆ ತಂದೆಯ ಸ್ನೇಹಿತನಿಂದಲೇ ದೌರ್ಜನ್ಯ!

ಆಂಧ್ರಪ್ರದೇಶ: ವಿಶಾಖಪಟ್ಟಣದಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಹೀನ ಕೃತ್ಯವೊಂದು ಬೆಳಕಿಗೆ ಬಂದಿದ್ದು, ಮೂರು ವರ್ಷದ ಹಸುಗೂಸಿನ ಮೇಲೆ ತಂದೆಯ ಸ್ನೇಹಿತನೇ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ತಂದೆಯನ್ನು ಭೇಟಿಯಾಗುವ ನೆಪದಲ್ಲಿ…

Read More »
Top News

ರೈತರನ್ನು ಮದುವೆಯಾದ್ರೆ ಸಿಗುತ್ತೆ ವಿಶೇಷ ಭತ್ಯೆ! ಶಾಸಕರ ಪತ್ರ ವೈರಲ್!

ಇತ್ತೀಚಿನ ದಿನಗಳಲ್ಲಿ ಕೃಷಿ ನಂಬಿಕೊಂಡಿರುವ ಗ್ರಾಮೀಣ ಭಾಗದ ಯುವಕರಿಗೆ ವಧುಗಳ ಕೊರತೆ ತೀವ್ರವಾಗುತ್ತಿದ್ದು, ಈ ಗಂಭೀರ ಸಮಸ್ಯೆಯನ್ನು ನಿವಾರಿಸಲು ಕುಣಿಗಲ್ ಶಾಸಕ ಡಾ. ಹೆಚ್.ಡಿ. ರಂಗನಾಥ್ ಅವರು…

Read More »
ವೈರಲ್ ನ್ಯೂಸ್

ನಂದಿನಿ ಉತ್ಪನ್ನಗಳ ಬಗ್ಗೆ ಸುಳ್ಳು ಸುದ್ದಿ; ಕೆಎಂಎಫ್ ಖಡಕ್ ವಾರ್ನಿಂಗ್!

ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಕೆಎಂಎಫ್ , ನಂದಿನಿ ಉತ್ಪನ್ನಗಳ ಬಗ್ಗೆ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕ್ಯಾನ್ಸರ್ ವದಂತಿಯು ಕೇವಲ ಒಂದು ಆಧಾರರಹಿತ ಸುಳ್ಳು…

Read More »
Top News

ಪವಿತ್ರ ರಂಜಾನ್ ಮಾಸ ಆರಂಭ; ಭಾರತದಲ್ಲಿ ಇಂದಿನಿಂದ ಉಪವಾಸ ವ್ರತ

ಪವಿತ್ರ ರಂಜಾನ್ ಮಾಸದ ಆಚರಣೆಯು ಸೌದಿ ಅರೇಬಿಯಾದಲ್ಲಿ ಅತ್ಯಂತ ಶ್ರದ್ಧಾಭಕ್ತಿಯಿಂದ ಆರಂಭವಾಗಿದೆ. ಇಸ್ಲಾಂ ಧರ್ಮದಲ್ಲಿ ಅತ್ಯಂತ ಪವಿತ್ರವೆಂದು ಪರಿಗಣಿಸಲಾಗುವ ಈ ಮಾಸವು ಫೆಬ್ರವರಿ 17 ರಂದು ಚಂದ್ರ…

Read More »
Top News

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೋಟಿ ಕೋಟಿ ಮೌಲ್ಯದ ಕೊಕೇನ್ ಸೀಜ್

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕ ವಸ್ತು ನಿಯಂತ್ರಣ ಮಂಡಳಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.…

Read More »
Top News

ಮೆಜೆಸ್ಟಿಕ್-2; ಮಾರ್ಚ್‌ನಲ್ಲಿ ಬೆಳ್ಳಿಪರದೆಯ ಮೇಲೆ ‘ಮೆಜೆಸ್ಟಿಕ್-2’ ಹವಾ

ಸ್ಯಾಂಡಲ್‌ವುಡ್ ಇತಿಹಾಸದಲ್ಲಿ ಸುಮಾರು 25 ವರ್ಷಗಳ ಹಿಂದೆ ಸಂಚಲನ ಮೂಡಿಸಿದ್ದ ‘ಮೆಜೆಸ್ಟಿಕ್’ ಚಿತ್ರದ ಹೆಸರಿನಲ್ಲೇ ಈಗ ‘ಮೆಜೆಸ್ಟಿಕ್-2’ ಸಿದ್ಧವಾಗಿದ್ದು, ಇತ್ತೀಚೆಗೆ ಚಿತ್ರದ ಟ್ರೈಲರ್ ಬಿಡುಗಡೆ ಸಮಾರಂಭವು ಅದ್ಧೂರಿಯಾಗಿ…

Read More »
Top News

ಬಿಜೆಪಿ-ಜೆಡಿಎಸ್ ದೋಸ್ತಿ ಗಟ್ಟಿಯಾಗಿಸಲು ಸಮನ್ವಯ ಸಭೆ; ಮೈತ್ರಿ ಗೊಂದಲಕ್ಕೆ ಶೀಘ್ರವೇ ಮುಕ್ತಿ

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಾಯಕರು ಮಹತ್ವದ ಸಮನ್ವಯ ಸಭೆ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ. ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆ ಹಾಗೂ ಮೈತ್ರಿ ವಿಚಾರದಲ್ಲಿ ಉಂಟಾಗಿರುವ ಸಣ್ಣಪುಟ್ಟ…

Read More »
Top News

ಆರ್‌ಕಾಂ ವಂಚನೆ ಪ್ರಕರಣ; ಅನುಮತಿ ಇಲ್ಲದೆ ವಿದೇಶಕ್ಕೆ ಹೋಗಲ್ಲ ಎಂದ ಅನಿಲ್ ಅಂಬಾನಿ

ಉದ್ಯಮಿ ಅನಿಲ್ ಅಂಬಾನಿ ರಿಲಯನ್ಸ್ ಕಮ್ಯುನಿಕೇಷನ್ಸ್ ಸಮೂಹದ ಸಾಲದ ಅಕ್ರಮ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ಗೆ ಪ್ರಮುಖ ಮುಚ್ಚಳಿಕೆ ಸಲ್ಲಿಸಿದ್ದಾರೆ. ತಾನು ನ್ಯಾಯಾಲಯದ ಪೂರ್ವಾನುಮತಿ…

Read More »
ಕ್ರೈಂ ಸ್ಟೋರಿ

ಸಾಲ ತೀರಿಸಲು ಪಕ್ಕದ ಮನೆಯ ವೃದ್ಧೆಯ ಹತ್ಯೆ; 6 ಗಂಟೆಯಲ್ಲೇ ಹಂತಕನ ಸೆರೆ

ಬೆಂಗಳೂರು: ನೆಲಮಂಗಲದಲ್ಲಿ ನಡೆದಿದ್ದ ವೃದ್ಧೆಯ ಭೀಕರ ಕೊಲೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಕೃತ್ಯ ಎಸಗಿದ ಆರು ಗಂಟೆಯಲ್ಲೇ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನೆಲಮಂಗಲ ನಗರದ ಪೇಟೆ ಬೀದಿಯಲ್ಲಿ…

Read More »
Top News

ಬೆಂಗಳೂರು ಚಲೋ ಎಫೆಕ್ಟ್; ಬಸ್ ಸಂಚಾರವಿದ್ದರೂ ನಿಲ್ದಾಣಗಳಲ್ಲಿ ಪ್ರಯಾಣಿಕರಿಲ್ಲ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಾರಿಗೆ ನೌಕರರ ‘ಬೆಂಗಳೂರು ಚಲೋ’ ಮುಷ್ಕರದ ಬಿಸಿ ತಟ್ಟಿದ್ದು, ಬಸ್ ಸಂಚಾರ ಸುಗಮವಾಗಿದ್ದರೂ ನಿಲ್ದಾಣಗಳಲ್ಲಿ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಕೆಯಾಗಿದೆ. ಕಳೆದ…

Read More »
ಜಿಲ್ಲೆ

ಪಿಲಿಕುಳ ಮೃಗಾಲಯದಲ್ಲಿ ‘ಕಾಳಿಂಗ’ ಹಗರಣ; 2 ಕೋಟಿ ಅನುದಾನ ಲೂಟಿ ಆರೋಪ’

ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಕಾಳಿಂಗ ಸರ್ಪಗಳ ಸಂತಾನಾಭಿವೃದ್ಧಿ ಮತ್ತು ನಿರ್ವಹಣೆಯ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರ ನಡೆದಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕಳೆದ ಕೆಲವು…

Read More »
ಸಿನಿಮಾ

ಟಾಕ್ಸಿಕ್’ ಹವಾ ಶುರು; ನಾಳೆ ಬೆಳಿಗ್ಗೆ ಯಶ್ ಅಭಿಮಾನಿಗಳಿಗೆ ಬಿಗ್ ಸರ್​​ಪ್ರೈಸ್!

ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಚಿತ್ರತಂಡ ಭರ್ಜರಿ ಸಿಹಿ ಸುದ್ದಿ ನೀಡಿದೆ. ಬಹುನಿರೀಕ್ಷಿತ ಈ ಚಿತ್ರದ ಹೊಸ ಟೀಸರ್ ಫೆಬ್ರವರಿ 20ರಂದು…

Read More »
Top News

ಗೂಗಲ್-ಓಪನ್‌ಎಐಗೆ ಸವಾಲು ಹಾಕಿದ ಬೆಂಗಳೂರಿನ ‘ಸರ್ವಂ AI..!

ಬೆಂಗಳೂರು: ‘ಸರ್ವಂ AI’ ಸಂಸ್ಥೆಯು ಜಾಗತಿಕ ತಂತ್ರಜ್ಞಾನ ಲೋಕದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಎತ್ತಿ ಹಿಡಿದಿದೆ. ಅಮೆರಿಕ ಮತ್ತು ಚೀನಾದಂತಹ ರಾಷ್ಟ್ರಗಳ ಪ್ರಾಬಲ್ಯವಿರುವ ಕೃತಕ ಬುದ್ಧಿಮತ್ತೆ (AI)…

Read More »
Back to top button