ಬೆಂಗಳೂರು: ಖ್ಯಾತ ನಟಿ ರಶ್ಮಿಕಾ ಮಂದಣ್ಣ ಮದುವೆ ನಂತರ ಕೆಲವೇ ದಿನಗಳಲ್ಲಿ ವೃತ್ತಿಜೀವನಕ್ಕೆ ಮರಳಿದ್ದಾರೆ. ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ‘ಮೈಸಾ’ ಚಿತ್ರದ ಚಿತ್ರೀಕರಣ ಸೆಟ್ನ ಹೊಸ ಫೋಟೋ…
Read More »FREEDOMTV
ಬಳ್ಳಾರಿ: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಪರಿಣಾಮ ಜಾಗತಿಕ ಆರ್ಥಿಕತೆಗೆ ಮಾತ್ರವಲ್ಲದೆ ಸ್ಥಳೀಯ ಕೈಗಾರಿಕೆಗಳಿಗೂ ತೀವ್ರವಾಗಿ ತಟ್ಟಿದೆ. ಕರ್ನಾಟಕದ ಬಳ್ಳಾರಿಯಲ್ಲಿ ಪ್ರಸಿದ್ಧಿಯಾಗಿರುವ ಜೀನ್ಸ್ ಉದ್ಯಮ ಈಗ…
Read More »ಕನ್ನಡ ಚಿತ್ರರಂಗದ ಪ್ರಿಯ ನಟ ಪುನೀತ್ ರಾಜ್ಕುಮಾರ್ ಇಂದು ನಮ್ಮೊಂದಿಗೆ ಇಲ್ಲದಿದ್ದರೂ, ಅವರ ನೆನಪುಗಳು ಅಭಿಮಾನಿಗಳ ಮನದಲ್ಲಿ ಸದಾ ಜೀವಂತವಾಗಿವೆ. ಇಂದು (ಮಾರ್ಚ್ 17) ಅವರ ಜನ್ಮದಿನ,…
Read More »ನವದೆಹಲಿ: ಅಮೆರಿಕದೊಂದಿಗೆ ಭಾರತದ ವ್ಯಾಪಾರ ಒಪ್ಪಂದವು ಹೊಸ ಟ್ಯಾರಿಫ್ ಫ್ರೆಮ್ ವರ್ಕ್ ಜಾರಿಗೆ ಬಂದ ಬಳಿಕವೇ ಸಹಿ ಹಾಕಲಾಗುತ್ತದೆ ಎಂದು ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಅವರು…
Read More »ಭಾರತದ ಸಂಸತ್ತು ದೇಶದ ಅತ್ಯುನ್ನತ ಶಾಸನ ಸಭೆಯಾಗಿದ್ದು, ಅದರ ಘನತೆಯನ್ನು ಕಾಪಾಡುವುದು ಪ್ರತಿಯೊಬ್ಬ ಜನಪ್ರತಿನಿಧಿಯ ಕರ್ತವ್ಯ. ಇತ್ತೀಚೆಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಕಾಂಗ್ರೆಸ್ ಅಧಿನಾಯಕಿ ಸೋನಿಯಾ…
Read More »ಜ್ಯೋತಿಷ್ಯ ಪರಂಪರೆಯಲ್ಲಿ ವಿವಾಹ ನಿಶ್ಚಯದ ಸಮಯದಲ್ಲಿ ಜಾತಕ ಹೊಂದಾಣಿಕೆ ಮತ್ತು ಕುಜ ದೋಷದ ವಿಶ್ಲೇಷಣೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತದೆ. ಮಂಗಳ ಗ್ರಹವು ಶಕ್ತಿ ಮತ್ತು ಸಾಹಸದ ಸಂಕೇತವಾಗಿದ್ದರೂ,…
Read More »ಬೆಂಗಳೂರು: 2025-26ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ದಿನಗಣನೆ ಆರಂಭವಾಗಿದೆ, ಮತ್ತು ಈ ಪ್ರಯಾಣವನ್ನು ಸುಗಮಗೊಳಿಸಲು ಸರ್ಕಾರ ಮಹತ್ವದ ಘೋಷಣೆ ಮಾಡಿದೆ. SSLC ಪರೀಕ್ಷೆ ಮಾರ್ಚ್ 18ರಿಂದ ಏಪ್ರಿಲ್…
Read More »ಜ್ಯೋತಿಷ್ಯ ಶಾಸ್ತ್ರದ ಹನ್ನೆರಡು ರಾಶಿಗಳಲ್ಲಿ ಅತ್ಯಂತ ಕುತೂಹಲಕಾರಿ ಮತ್ತು ನಿಗೂಢ ವ್ಯಕ್ತಿತ್ವವನ್ನು ಹೊಂದಿರುವ ರಾಶಿ ಎಂದರೆ ಅದು ವೃಶ್ಚಿಕ ರಾಶಿ. ಈ ರಾಶಿಯವರು ಅಪ್ರತಿಮ ಧೈರ್ಯ ಮತ್ತು…
Read More »ದಕ್ಷಿಣ ಕನ್ನಡ ಜಿಲ್ಲೆ: ಮೂಡಬಿದ್ರೆ ಪೊಲೀಸ್ ಠಾಣೆಯಲ್ಲಿ ಇಂದು ಅಧಿಕಾರಿಯೊಬ್ಬರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪವು ಬೆಳಕಿಗೆ ಬಂದಿದೆ. ಪತ್ನಿಯನ್ನು ಸುಳ್ಳು ಕೇಸ್ನಿಂದ ಬಿಡುಗಡೆ ಮಾಡುವಂತೆ…
Read More »ನಮ್ಮ ಅಡುಗೆ ಮನೆಯಲ್ಲಿ ಟೊಮ್ಯಾಟೋ ಇಲ್ಲದ ಅಡುಗೆಯನ್ನು ಕಲ್ಪಿಸಿಕೊಳ್ಳುವುದು ಕಷ್ಟ. ಸಾಂಬಾರ್ ಇರಲಿ ಅಥವಾ ಸಲಾಡ್ ಇರಲಿ, ತನ್ನ ಕೆಂಪು ಬಣ್ಣ ಮತ್ತು ವಿಶಿಷ್ಟ ರುಚಿಯಿಂದ ಎಲ್ಲರ…
Read More »ಸೂರ್ಯಕಾಂತಿ ಹೂವುಗಳು ಪ್ರಕೃತಿಯ ಅತ್ಯಂತ ಲವಲವಿಕೆಯ ಸಂಕೇತಗಳು. ಹೆಸರೇ ಸೂಚಿಸುವಂತೆ, ಈ ಹೂವುಗಳು ಸೂರ್ಯನೊಂದಿಗೆ ಒಂದು ಅದ್ಭುತವಾದ ನಂಟನ್ನು ಹೊಂದಿವೆ. ಹೊಲಗಳಲ್ಲಿ ಸಾಲು ಸಾಲಾಗಿ ನಿಂತು ಸೂರ್ಯನ…
Read More »ನಮ್ಮ ದೈನಂದಿನ ಅಡುಗೆಯಲ್ಲಿ ಮತ್ತು ಸಲಾಡ್ಗಳಲ್ಲಿ ಬಳಸುವ ಕ್ಯಾರೆಟ್, ಇಂದು ಪ್ರಪಂಚದಾದ್ಯಂತ ಜನಪ್ರಿಯವಾಗಿರುವ ತರಕಾರಿಗಳಲ್ಲಿ ಒಂದು. ಸಾಮಾನ್ಯವಾಗಿ ನಾವು ಕ್ಯಾರೆಟ್ ಅಂದ ಕೂಡಲೇ ಕಿತ್ತಳೆ ಬಣ್ಣವನ್ನು ನೆನಪಿಸಿಕೊಳ್ಳುತ್ತೇವೆ,…
Read More »ಸಮುದ್ರದ ಆಳದಲ್ಲಿ ವಾಸಿಸುವ ಅಕ್ಟೋಪಸ್ಗಳು ಭೂಮಿಯ ಮೇಲಿನ ಅತ್ಯಂತ ವಿಚಿತ್ರ ಮತ್ತು ಬುದ್ಧಿವಂತ ಜೀವಿಗಳಲ್ಲಿ ಒಂದಾಗಿದೆ. ಇವುಗಳ ವಿಶಿಷ್ಟ ರೂಪ, ಅಸಾಧಾರಣ ಸಾಮರ್ಥ್ಯಗಳು ಮತ್ತು ನಡವಳಿಕೆಗಳು ವಿಜ್ಞಾನಿಗಳನ್ನೂ…
Read More »ಪ್ರಕೃತಿಯ ಪಕ್ಷಿ ಸಂಕುಲದಲ್ಲಿ ‘ಹಮ್ಮಿಂಗ್ ಬರ್ಡ್’ ತನ್ನ ಗಾತ್ರದಲ್ಲಿ ಅತ್ಯಂತ ಚಿಕ್ಕದಾಗಿದ್ದರೂ, ಸಾಮರ್ಥ್ಯದಲ್ಲಿ ಪ್ರಕೃತಿಯ ಅತ್ಯಂತ ಅದ್ಭುತ ಜೀವಿಗಳಲ್ಲಿ ಒಂದಾಗಿದೆ. ನೋಡಲು ಬಣ್ಣಬಣ್ಣದ ಹಾರುವ ರತ್ನದಂತಿರುವ ಈ…
Read More »ಬೆಂಗಳೂರು: ವಿಧಾನಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ, ಸ್ಪೀಕರ್ ಯು.ಟಿ. ಖಾದರ್ ಗರಂ ಆಗಿದ್ದಾರೆ. ಸದನದಲ್ಲಿ ಲಿಖಿತ ರೂಪದ 230…
Read More »ಹಣ್ಣುಗಳ ಲೋಕದಲ್ಲಿ ‘ಕಿವಿ’ ತನ್ನ ವಿಶಿಷ್ಟ ರೂಪ ಮತ್ತು ಅಸಾಧಾರಣ ಆರೋಗ್ಯ ಗುಣಗಳಿಂದಾಗಿ ‘ಸೂಪರ್ಫುಡ್’ ಎಂದು ಕರೆಯಲ್ಪಡುತ್ತದೆ. ಹೊರನೋಟಕ್ಕೆ ಕಂದು ಬಣ್ಣದ ಕೂದಲುಳ್ಳ ಸಿಪ್ಪೆಯನ್ನು ಹೊಂದಿದ್ದರೂ, ಒಳಭಾಗದಲ್ಲಿ…
Read More »ಕೋಟ್ಯಂತರ ಭಾರತೀಯ ಚಿತ್ರಪ್ರೇಮಿಗಳ ಮತ್ತು ಚಲನಚಿತ್ರ ನಿರ್ದೇಶಕರ ದೊಡ್ಡ ಕನಸು ಅದೇ ಆಸ್ಕರ್ . ಪ್ರತಿವರ್ಷ ಆಸ್ಕರ್ ಅವಾರ್ಡ್ಸ್ ಅನೌನ್ಸ್ ಆದಾಗ ನಾವೆಲ್ಲರೂ ‘ನಮ್ಮ ಸಿನಿಮಾ ಯಾಕಿಲ್ಲ?’…
Read More »ಪ್ರಕೃತಿಯ ಅದ್ಭುತ ಸೃಷ್ಟಿಗಳಲ್ಲಿ ಬ್ರಹ್ಮಕಮಲವು ಅತ್ಯಂತ ನಿಗೂಢ ಮತ್ತು ಪವಿತ್ರವಾದ ಪುಷ್ಪವೆಂದು ಪರಿಗಣಿಸಲ್ಪಟ್ಟಿದೆ. ‘ನೈಟ್ ಬ್ಲೂಮಿಂಗ್ ಸಿರಿಯಸ್’ ಅಥವಾ ‘ನಿಶಾರಾಣಿ’ ಎಂದೇ ಖ್ಯಾತಿಯಾಗಿರುವ ಈ ಹೂವು ತನ್ನ…
Read More »ದಕ್ಷಿಣ ಭಾರತದ ‘ನ್ಯಾಚುರಲ್ ಬ್ಯೂಟಿ’ ಸಾಯಿ ಪಲ್ಲವಿ ಬಾಲಿವುಡ್ನಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದ್ದಾರೆ. ಮೊದಲ ಹಿಂದಿ ಸಿನಿಮಾ ಬಿಡುಗಡೆಯಾಗುವ ಮೊದಲೇ ದೊಡ್ಡ ದೊಡ್ಡ ನಿರ್ಮಾಣ ಸಂಸ್ಥೆಗಳು ಅವರ…
Read More »ಬಾಲಿವುಡ್ನ ಪ್ರತಿಭಾವಂತ ನಟಿ ಆಲಿಯಾ ಭಟ್ ಇಂದು ತಮ್ಮ 33ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಬಾಫ್ಟಾ 2026 ರ ವೇದಿಕೆಯಲ್ಲಿ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪ್ರದಾನ ಮಾಡಿ…
Read More »ಹಾಲಿವುಡ್ನ ಡಾಲ್ಬಿ ಥಿಯೇಟರ್ನಲ್ಲಿ ಅತ್ಯಂತ ವೈಭವಯುತವಾಗಿ ಜರುಗಿದ 98ನೇ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭವು ಸಿನಿಮಾ ರಂಗದ ಹೊಸ ದಾಖಲೆಗಳಿಗೆ ಸಾಕ್ಷಿಯಾಯಿತು. ಈ ಬಾರಿಯ ಸಮಾರಂಭವನ್ನು ಖ್ಯಾತ…
Read More »ಮಂಡ್ಯ: ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ ಜಲಾಶಯದ ನೀರಿನ ಮಟ್ಟವು 110 ಅಡಿಗೆ ಕುಸಿದಿರುವುದು ಸಾರ್ವಜನಿಕರಲ್ಲಿ ಕುಡಿಯುವ ನೀರಿನ ಆತಂಕವನ್ನು ಮೂಡಿಸಿದೆ. ಒಟ್ಟು 124.80 ಅಡಿ ಗರಿಷ್ಠ…
Read More »ಉತ್ತರ ಕನ್ನಡ : ಜಿಲ್ಲೆಯ ಮುಂಡಗೋಡ ಪಟ್ಟಣದಲ್ಲಿ ಭಾನುವಾರ ಸಂಜೆ ದಿಢೀರ್ ಕಾಣಿಸಿಕೊಂಡ ಅಬ್ಬರದ ಗಾಳಿ ಮಳೆ ಮತ್ತು ಆಲಿಕಲ್ಲು ಮಳೆಯು ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಮಳೆಯ ತೀವ್ರತೆಗೆ…
Read More »ಚಿಕ್ಕಬಳ್ಳಾಪುರ : ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ಉಂಟಾಗಿರುವ ಕಮರ್ಷಿಯಲ್ ಎಲ್ಪಿಜಿ ಸಿಲಿಂಡರ್ ಕೊರತೆಯು ಈಗ ರಾಜ್ಯದ ಪ್ರವಾಸೋದ್ಯಮದ ಮೇಲೆ ನೇರವಾದ ಹೊಡೆತ ನೀಡಿದೆ. ಅನಿಲ ಸಿಲಿಂಡರ್ಗಳ ಪೂರೈಕೆಯಲ್ಲಿ…
Read More »ಇರಾನ್ ಮತ್ತು ಇಸ್ರೇಲ್ ನಡುವಿನ ಭೀಕರ ಯುದ್ಧದ ಭೀತಿ ಕೇವಲ ಮಧ್ಯಪ್ರಾಚ್ಯಕ್ಕೆ ಸೀಮಿತವಾಗದೆ, ಅದರ ಆರ್ಥಿಕ ಪರಿಣಾಮಗಳು ಈಗ ಕರ್ನಾಟಕದ ಕೃಷಿ ಮತ್ತು ಹೋಟೆಲ್ ಉದ್ಯಮಕ್ಕೆ ದೊಡ್ಡ…
Read More »ಉಡುಪಿ: ಜಿಲ್ಲೆಯ ಕಾಪು ತಾಲೂಕಿನ ಕಟಪಾಡಿ ಎಂಬಲ್ಲಿ ಎಲ್ಪಿಜಿ ಗ್ಯಾಸ್ ಸಾಗಿಸುತ್ತಿದ್ದ ಬೃಹತ್ ಟ್ಯಾಂಕರ್ ಪಲ್ಟಿಯಾಗಿದ್ದು, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕೆಲಕಾಲ ಭಾರೀ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.…
Read More »ದೊಡ್ಡಬಳ್ಳಾಪುರ: ಸಾಮಾಜಿಕ ಜಾಲತಾಣದ ಕ್ರೇಜ್ಗಾಗಿ ಸಂಚಾರಿ ನಿಯಮಗಳನ್ನು ಗಾಳಿಗೆ ತೂರಿ ರೀಲ್ಸ್ ಮಾಡಿದ ಯುವಕರಿಗೆ ಈಗ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಹೆಲ್ಮೆಟ್ ಧರಿಸದೆ, ಒಂದೇ ಬೈಕ್ನಲ್ಲಿ ಮೂವರು…
Read More »ಬೆಂಗಳೂರು : ಐತಿಹಾಸಿಕ ಮತ್ತು ಸಾಂಸ್ಕೃತಿಕ ಹೆಮ್ಮೆಯಾದ ಕರಗ ಶಕ್ತ್ಯೋತ್ಸವವು ಈ ಬಾರಿ ಮೈಸೂರು ದಸರಾ ಮಾದರಿಯಲ್ಲಿ ಅತ್ಯಂತ ಅದ್ಧೂರಿಯಾಗಿ ಜರುಗಲಿದ್ದು, ನಗರದಾದ್ಯಂತ ಸಂಭ್ರಮದ ವಾತಾವರಣ ಮನೆಮಾಡಿದೆ.…
Read More »ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿ ದಾಖಲಾಗುತ್ತಿರುವ ಪ್ರಕರಣಗಳಲ್ಲಿ ನ್ಯಾಯ ಸಿಗುವ ಬದಲು ರಾಜಿ ಸಂಧಾನಗಳೇ ಮೇಲುಗೈ ಸಾಧಿಸುತ್ತಿರುವುದು…
Read More »ನವದೆಹಲಿ : ವರದಕ್ಷಿಣೆ ಕಿರುಕುಳ ತಡೆಗಟ್ಟಲು ಸರ್ಕಾರವು ಒಂದು ಅತ್ಯಂತ ಕಠಿಣ ಹಾಗೂ ವಿನೂತನ ಕ್ರಮಕ್ಕೆ ಮುಂದಾಗಿದ್ದು, ಕಿರುಕುಳ ನೀಡುವ ಕುಟುಂಬಗಳ ಅಡುಗೆ ಮನೆಯ ಇಂಧನ ಪೂರೈಕೆಯನ್ನೇ…
Read More »ಮಂಡ್ಯ: ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯವರ ವಿರುದ್ಧ ಶಾಸಕ ಎ.ಬಿ. ರಮೇಶ್ ಬಂಡಿಸಿದ್ದೇಗೌಡ ಅವರು ನೀಡಿರುವ ಹೇಳಿಕೆ ಈಗ ರಾಜ್ಯ ರಾಜಕಾರಣದಲ್ಲಿ…
Read More »ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ (CFCA) ಪ್ರಶಸ್ತಿಗಳ ಏಳನೇ ವರ್ಷದ ಸಂಭ್ರಮವು ಅಧಿಕೃತವಾಗಿ ಆರಂಭವಾಗಿದ್ದು, ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಆಕರ್ಷಕ ಟ್ರೋಫಿ ಅನಾವರಣ ಮತ್ತು ನಾಮನಿರ್ದೇಶಿತರ ಪಟ್ಟಿಯನ್ನು…
Read More »ನವದೆಹಲಿ: ಭಾರತದ ಐದು ಪ್ರಮುಖ ರಾಜ್ಯಗಳ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗವು ಇಂದು ದಿನಾಂಕಗಳನ್ನು ಘೋಷಿಸುವ ಮೂಲಕ ರಾಜಕೀಯ ಸಮರಕ್ಕೆ ಅಧಿಕೃತ ಮುಹೂರ್ತ ನಿಗದಿಪಡಿಸಿದೆ. ನವದೆಹಲಿಯಲ್ಲಿ…
Read More »ಐಪಿಎಲ್ 2026ರ ಸಂಭ್ರಮ ಆರಂಭವಾಗುವ ಮುನ್ನವೇ ದಕ್ಷಿಣ ಭಾರತದ ಇಬ್ಬರು ದೈತ್ಯರ ನಡುವೆ ಕಾನೂನು ಸಮರ ಏರ್ಪಟ್ಟಿದೆ. ಸನ್ ಪಿಕ್ಚರ್ಸ್ ನಿರ್ಮಾಣದ ರಜನೀಕಾಂತ್ ನಟನೆಯ ಹಿಟ್ ಚಿತ್ರಗಳಾದ…
Read More »ಪಶ್ಚಿಮ ಬಂಗಾಳ: ಕೋಲ್ಕತ್ತಾದಲ್ಲಿರುವ ‘ಜೀವನ್ ಜ್ಯೋತಿ ಮಾಡೆಲ್ ಸ್ಕೂಲ್’ನಲ್ಲಿ ನಡೆದಿದೆ ಎನ್ನಲಾದ ಸಾಂಸ್ಕೃತಿಕ ಕಾರ್ಯಕ್ರಮವೊಂದು ಈಗ ದೇಶಾದ್ಯಂತ ವಿವಾದಕ್ಕೆ ಕಾರಣವಾಗಿದೆ. ಶಾಲಾ ವೇದಿಕೆಯ ಮೇಲೆ ವಿದ್ಯಾರ್ಥಿನಿಯರು ಕೇವಲ…
Read More »ಬೆಂಗಳೂರು: ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು, ಇಂದು ದಿನಾಂಕ ಘೋಷಣೆಯಾಗಿದೆ. ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಚುನಾವಣೆ ನಡೆಯಲಿದ್ದು,…
Read More »ಹಾಸನ: ಚನ್ನರಾಯಪಟ್ಟಣದ ಬಿಸಿಎಂ ಹಾಸ್ಟೆಲ್ ಮ್ಯಾನೇಜರ್ ಒಬ್ಬರು ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ. ದಾಸರಕೊಪ್ಪಲು ನಿವಾಸಿಯಾಗಿದ್ದ 45 ವರ್ಷದ ಲೋಕೇಶ್…
Read More »ಗದಗ:ಮಗಳ ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ಒಡಹುಟ್ಟಿದವರ ನಡುವೆ ಉಂಟಾದ ಸಣ್ಣ ಭಿನ್ನಾಭಿಪ್ರಾಯವೊಂದು ಭೀಕರ ಕೊಲೆಯಲ್ಲಿ ಅಂತ್ಯವಾಗಿದೆ. ಮಗಳ ಮದುವೆಯನ್ನು ತನ್ನ ಇಚ್ಛೆಯಂತೆ ನೆರವೇರಿಸಿದ ಎಂಬ ಕಾರಣಕ್ಕೆ ಸಹೋದರರಿಂದಲೇ…
Read More »ಡಾರ್ಲಿಂಗ್ ಕೃಷ್ಣ ನಟಿಸಿ, ನಿರ್ದೇಶನ ಮಾಡಿರುವ ಲವ್ ಮಾಕ್ಟೇಲ್೩ ಚಿತ್ರ ಮಾರ್ಚ್ 19ರಂದು ತೆರೆಗಾಣಲಿದೆ. ವಾರದ ಹಿಂದಷ್ಟೇ ಟ್ರೈಲರ್ ಬಿಡುಗಡೆಗೊಳಿಸಿದ್ದ ಚಿತ್ರತಂಡವೀಗ, ಬಿಡುಗಡೆಯ ದಿನಗಳು ಹತ್ತಿರದಲ್ಲಿರುವಾಗಲೇ ಮುದ್ದು…
Read More »ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕದ ರಾಮನಗರ ಜಿಲ್ಲೆಯ ಬಿಡದಿ ಬಳಿಯ ರೆಸಾರ್ಟ್ನಲ್ಲಿ ತಂಗಿರುವ ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಯತ್ನಿಸಿದ “ಕುದುರೆ ವ್ಯಾಪಾರ”ದ ಗಂಭೀರ ಆರೋಪ ಕೇಳಿಬಂದಿದೆ. ಅಡ್ಡಮತದಾನದ…
Read More »ರೂಪೇಶ್ ಶೆಟ್ಟಿ ನಾಯಕನಾಗಿ ನಟಿಸಿದ್ದ ಅಧಿಪತ್ರ ಚಿತ್ರದ ಮೂಲಕ ನಿರ್ದೇಶನಾಗಿ ಗಮನ ಸೆಳೆದಿದ್ದವರು ಚಯನ್ ಶೆಟ್ಟಿ. ಚೊಚ್ಚಲ ಚಿತ್ರಕ್ಕೆ ಸಿಕ್ಕ ಸಕಾರಾತ್ಮಕ ಪ್ರತಿಕ್ರಿಯೆಗಳ ನಂತರ ಚಯನ್ ಸಂಪೂರ್ಣ…
Read More »ಬೆಳಗಾವಿ: ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಇಂದು ಭೀಕರ ಬಸ್ ಅಪಘಾತ ಸಂಭವಿಸಿದೆ. ವೇಗವಾಗಿ ಅಡ್ಡಬಂದ ಕಾರನ್ನು ತಪ್ಪಿಸಲು ಪ್ರಯತ್ನಿಸಿದ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ…
Read More »ಒಡಿಶಾ: ಸಂಬಲ್ಪುರ ಜಿಲ್ಲೆಯಲ್ಲಿ ತಾಯಿಯೊಬ್ಬಳು ತನ್ನ ಇಬ್ಬರು ಅಪ್ರಾಪ್ತ ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿ ಕೊಲೆ ಮಾಡಿ, ತಾನೂ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತ ಮಹಿಳೆಯನ್ನು ಜಿಲ್ಲೆಯ ಬಮ್ರಾ…
Read More »ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುಡುತ್ತಿರುವ ಬಿಸಿಲಿನ ತಾಪಮಾನದ ನಡುವೆ ಮಲೆನಾಡು ಭಾಗದ ಜನರಿಗೆ ಹವಾಮಾನ ಇಲಾಖೆ ತಂಪು ಸುದ್ದಿಯೊಂದನ್ನು ನೀಡಿದೆ. ಇಂದು ಚಿಕ್ಕಮಗಳೂರು, ಹಾಸನ ಮತ್ತು ಕೊಡಗು…
Read More »ಕೊಪ್ಪಳ: ಗಂಗಾವತಿ ನಗರದಲ್ಲಿ ಫ್ಯಾನ್ಸಿ ಸ್ಟೋರ್ ಹೆಸರಿನಲ್ಲಿ ನಡೆಯುತ್ತಿದ್ದ ಭೀಕರ ನಶೆ ಮಾತ್ರೆ ಜಾಲವನ್ನು ಪೊಲೀಸರು ಭೇದಿಸಿದ್ದಾರೆ. ನಗರದ ದುರ್ಗಾದೇವಿ ಗುಡಿ ಸಮೀಪವಿರುವ ‘ಕೃಷ್ಣಾ ಫ್ಯಾನ್ಸಿ ಸ್ಟೋರ್’…
Read More »ಮಾರ್ಚ್ 15ರ ವಾರಾಂತ್ಯದ ವೇಳೆಗೆ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಇಳಿಕೆ ಕಂಡುಬಂದಿದ್ದು, ಹೂಡಿಕೆದಾರರು ಮತ್ತು ಆಭರಣ ಪ್ರಿಯರಿಗೆ ]ಸಿಹಿ ಸುದ್ದಿಯಾಗಿದೆ. ಇರಾನ್ ಯುದ್ಧದ ಜಾಗತಿಕ ವಿದ್ಯಮಾನಗಳ…
Read More »ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಬಳ್ಳಾರಿಗೆ ಕಾರಿನಲ್ಲಿ ತೆರಳುತ್ತಿದ್ದ ಐವರು ಪೊಲೀಸ್ ಅಧಿಕಾರಿಗಳ…
Read More »ಬೆಂಗಳೂರು: ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮ ಈಗ ಬೆಂಗಳೂರಿನ ಪ್ರಸಿದ್ಧ ಕೆಆರ್ ಮಾರ್ಕೆಟ್ ವ್ಯಾಪಾರಿಗಳ ಮೇಲೂ ಬೀಳತೊಡಗಿದೆ. ಗ್ಯಾಸ್ ಸಿಲಿಂಡರ್ಗಳ ಅಭಾವದಿಂದ ನಗರದ ಅನೇಕ…
Read More »ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಸಂಘರ್ಷದಿಂದಾಗಿ ಭಾರತದಲ್ಲಿ ಎದುರಾಗಿದ್ದ ಅಡುಗೆ ಅನಿಲದ ಅಭಾವಕ್ಕೆ ಕೊನೆಗೂ ಮುಕ್ತಿ ಸಿಕ್ಕಿದೆ. ಭಾರತದ ರಾಜತಾಂತ್ರಿಕ ಪ್ರಯತ್ನಗಳ ಫಲವಾಗಿ, ಲಕ್ಷಾಂತರ ಟನ್ ಎಲ್ಪಿಜಿ ಹೊತ್ತ…
Read More »ಮುಂಬೈ : ಬೇಯಿಸಿದ ಮೀನಿನ ವಿಚಾರವಾಗಿ ಉಂಟಾದ ಸಣ್ಣ ಅನುಮಾನವೊಂದು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗೋರೆಗಾಂವ್ ಪ್ರದೇಶದಲ್ಲಿ ಈ ಕೃತ್ಯ ನಡೆದಿದ್ದು, ಅಫ್ಸರ್…
Read More »ಉಡುಪಿ: ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ವಿರುದ್ಧದ ಲೋಕಾಯುಕ್ತ ಬೇಟೆ ಮುಂದುವರಿದಿದ್ದು, ಉಡುಪಿ ಜಿಲ್ಲಾ ಅಬಕಾರಿ ಜಿಲ್ಲಾಧಿಕಾರಿ ಶ್ರೀನಿವಾಸ್ ಟಿ.ಎಂ. ಅವರಿಗೆ ಸೇರಿದ ವಿವಿಧ ಸ್ಥಳಗಳ ಮೇಲೆ ನಡೆದ…
Read More »ಚೆನ್ನೈ : ಕುಡಿದ ಮತ್ತಿನಲ್ಲಿ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಘಟನೆ ವಿಕೋಪಕ್ಕೆ ಹೋಗಿ, ಸ್ಥಳೀಯರ ಹಲ್ಲೆಯಿಂದಾಗಿ ಆ ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ.…
Read More »ಬೆಂಗಳೂರು: ಖ್ಯಾತ ಸ್ತ್ರೀರೋಗ ತಜ್ಞೆ ಹಾಗೂ ಪದ್ಮಶ್ರೀ ಪುರಸ್ಕೃತೆ ಡಾ. ಕಾಮಿನಿ ರಾವ್ ಅವರು ತಮ್ಮ ಸೊಸೆಯಿಂದಲೇ ದೈಹಿಕ ಹಲ್ಲೆ ಹಾಗೂ ಮಾನಸಿಕ ಹಿಂಸೆಗೆ ಒಳಗಾಗಿದ್ದಾರೆ ಎಂಬ…
Read More »ಬೆಂಗಳೂರು: ಬನಶಂಕರಿ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಇವಿ ಬಸ್ ಹರಿದು ಗಂಭೀರವಾಗಿ ಗಾಯಗೊಂಡಿದ್ದ ಮುಬೀನ್ ತಾಜ್ ಎಂಬ ಮಹಿಳೆ, ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬಸ್ಗಾಗಿ ಕಾಯುತ್ತಾ…
Read More »ಯುಗಾದಿ ಹಬ್ಬದ ಸಡಗರದಲ್ಲಿರುವ ಕರ್ನಾಟಕದ ಜನತೆಗೆ ಅಡುಗೆ ಎಣ್ಣೆ ಬೆಲೆ ಏರಿಕೆ ದೊಡ್ಡ ಆಘಾತ ನೀಡಿದೆ. ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ಬಿಸಿ ಈಗ ನೇರವಾಗಿ ಭಾರತದ…
Read More »ದೇಶಾದ್ಯಂತ ಸುಡುತ್ತಿರುವ ಬಿಸಿಲಿನ ಬೇಗೆಯಿಂದ ಕಂಗಾಲಾಗಿರುವ ಜನರಿಗೆ ಭಾರತೀಯ ಹವಾಮಾನ ಇಲಾಖೆ ತಂಪಾದ ಸುದ್ದಿಯೊಂದನ್ನು ನೀಡಿದೆ. ಮಾರ್ಚ್ 15 ರಿಂದ 19 ರ ನಡುವೆ ದೇಶದ ಹತ್ತಕ್ಕೂ…
Read More »ಬೆಂಗಳೂರು: ವರ್ತೂರಿನಲ್ಲಿ ವಿವಾಹಿತ ವ್ಯಕ್ತಿಯೊಬ್ಬ ತನ್ನ ಲಿವ್-ಇನ್ ಗೆಳತಿಯನ್ನು ವೈಯರ್ನಿಂದ ಕತ್ತು ಬಿಗಿದು ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಕೊಡಗು ಮೂಲದ 23 ವರ್ಷದ…
Read More »ಸಕಲೇಶಪುರ: ಕೆನರಾ ಬ್ಯಾಂಕ್ ಶಾಖೆಯು ರೈತರೊಬ್ಬರ ಸಾಲದ ಖಾತೆಯಲ್ಲಿ ಬಾಕಿ ಉಳಿಸಿಕೊಂಡಿದ್ದ ಕೇವಲ 66 ಪೈಸೆಯನ್ನು ಕೊನೆಗೂ ಅವರ ಖಾತೆಗೆ ಜಮೆ ಮಾಡುವ ಮೂಲಕ ಅಪರೂಪ ಎನಿಸುವ…
Read More »ಯಾದಗಿರಿ: ವಡಗೇರ ತಾಲೂಕಿನ ಗೋನಾಳ ಗ್ರಾಮದಲ್ಲಿ 76 ವರ್ಷದ ವೃದ್ಧ ಹಂಪಣ್ಣ ಸಜ್ಜನ ಎಂಬುವವರನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಮೃತ ಹಂಪಣ್ಣ ಅವರು ಕಳೆದ…
Read More »ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಕಾರಾಗೃಹ ಇಲಾಖೆಯು ಅತ್ಯಂತ ಕಟ್ಟುನಿಟ್ಟಿನ ಮತ್ತು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ. ಡಿಜಿಪಿ ಅಲೋಕ್ ಕುಮಾರ್…
Read More »ಚಿಕ್ಕಮಗಳೂರು : ಗಂಡು ಮಕ್ಕಳಿದ್ದರೆ ಮಾತ್ರ ಮುಕ್ತಿ ಎಂಬ ಸಂಪ್ರದಾಯಬದ್ಧ ನಂಬಿಕೆಯನ್ನು ಬದಿಗೊತ್ತಿ, ಇಬ್ಬರು ಹೆಣ್ಣು ಮಕ್ಕಳು ತಮ್ಮ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡುವ ಮೂಲಕ ಸಮಾಜಕ್ಕೆ…
Read More »ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮವಾಗಿ ದೇಶಾದ್ಯಂತ ಎಲ್ಪಿಜಿ ಸಿಲಿಂಡರ್ಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ರಾಜಧಾನಿ ಬೆಂಗಳೂರಿನ ಸಾರ್ವಜನಿಕರ ಮೇಲೆ ನೇರ ಪರಿಣಾಮ ಬೀರಿದೆ. ಅದರಲ್ಲೂ…
Read More »ಕರ್ನಾಟಕ ಲೋಕಸೇವಾ ಆಯೋಗದ ಪರೀಕ್ಷಾ ಅಕ್ರಮದ ಆರೋಪಕ್ಕೆ ಸಂಬಂಧಿಸಿದಂತೆ, ಪ್ರಾಮಾಣಿಕ ವಿದ್ಯಾರ್ಥಿಗಳ ನಿರಂತರ ಹೋರಾಟಕ್ಕೆ ಈಗ ಮೊದಲ ಜಯ ಸಿಕ್ಕಿದೆ. 2023-24ನೇ ಸಾಲಿನ 384 ಹುದ್ದೆಗಳ ನೇಮಕಾತಿ…
Read More »ಪಶ್ಚಿಮ ಇರಾಕ್ನ ಆಕಾಶದಲ್ಲಿ ಅಮೆರಿಕದ ವಾಯುಪಡೆಗೆ ಸೇರಿದ ಕೆಸಿ-135 ಇಂಧನ ಮರುಪೂರಣ ವಿಮಾನವು ಭೀಕರ ಅಪಘಾತಕ್ಕೆ ಈಡಾಗಿದ್ದು, ವಿಮಾನದಲ್ಲಿದ್ದ ಆರು ಮಂದಿ ಸಿಬ್ಬಂದಿಯಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಈ…
Read More »ಮಹಿಳೆಯರಿಗೆ ಸಂಬಳದೊಂದಿಗೆ ಕಡ್ಡಾಯ ಮುಟ್ಟಿನ ರಜೆ ನೀಡುವ ಬಗ್ಗೆ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಹಾಗೂ…
Read More »ನಮ್ಮ ಜ್ಯೋತಿಷ್ಯ ಮತ್ತು ಶಕುನ ಶಾಸ್ತ್ರದ ಪ್ರಕಾರ, ಪ್ರಾಣಿಗಳಿಗೆ ಮನುಷ್ಯರಿಗಿಂತ ಹೆಚ್ಚಿನ ಸಂವೇದನಾ ಶಕ್ತಿ ಇರುತ್ತದೆ. ಪ್ರಕೃತಿಯಲ್ಲಿ ಆಗುವ ಸಣ್ಣ ಬದಲಾವಣೆಗಳು ಅಥವಾ ತರಂಗಾಂತರಗಳನ್ನು ಅವು ಬೇಗ…
Read More »ಬಟರ್ ಫ್ರೂಟ್ ಅಥವಾ ಬೆಣ್ಣೆ ಹಣ್ಣು ಅಂತಾನೇ ಕರೆಯೋ ಈ ಹಣ್ಣು ಇವತ್ತು ಫಿಟ್ನೆಸ್ ಪ್ರೇಮಿಗಳ ಫೇವರೆಟ್ ಲಿಸ್ಟ್ನಲ್ಲಿದೆ. ಇದರಲ್ಲಿ ಬೇರೆ ಹಣ್ಣುಗಳ ತರ ಬರಿ ಸಕ್ಕರೆ…
Read More »ಯಾವುದೇ ಕೆಮಿಕಲ್ ಇಲ್ಲದ, ಫಿಲ್ಟರ್ ಮಾಡೋ ಅವಶ್ಯಕತೆನೇ ಇಲ್ಲದ ಪ್ಯೂರ್ ಡ್ರಿಂಕ್ ಅಂದ್ರೆ ಅದು ಎಳನೀರು. ಇದರಲ್ಲಿ ಎಲೆಕ್ಟ್ರೋಲೈಟ್ಸ್ ಮತ್ತು ಪೊಟ್ಯಾಸಿಯಮ್ ಸಖತ್ ಆಗಿರೋದ್ರಿಂದ, ಕುಡಿದ ತಕ್ಷಣ…
Read More »ಬಿಸಿಲು ಏರ್ತಿದ್ದ ಹಾಗೆ ನಮಗೆ ಮೊದಲು ನೆನಪಾಗೋದು ಫ್ರಿಡ್ಜ್ನಲ್ಲಿರೋ ತಣ್ಣನೆಯ ಮಜ್ಜಿಗೆ. ಬರೀ ಬಾಯಾರಿಕೆ ಇಂಗಿಸೋಕೆ ಮಾತ್ರವಲ್ಲ, ನಮ್ಮ ಬಾಡಿ ಫುಲ್ ಕೂಲ್ ಆಗಿರೋಕೆ ಮಜ್ಜಿಗೆಗಿಂತ ಬೆಸ್ಟ್…
Read More »ಅಡುಗೆ ಮನೆ ಅನ್ನೋದು ಪ್ರತಿ ಮನೆಯ ಹಾರ್ಟ್ ಇದ್ದ ಹಾಗೆ, ಅಲ್ಲಿ ಕೆಲಸ ಎಷ್ಟೇ ಇದ್ರೂ ಸ್ವಲ್ಪ ಸ್ಮಾರ್ಟ್ ಆಗಿ ಪ್ಲಾನ್ ಮಾಡಿದ್ರೆ ಲೈಫ್ ಫುಲ್ ಈಸಿ…
Read More »ನಾವು ಹಾಕೋ ಬಟ್ಟೆ ನಮ್ಮ ವ್ಯಕ್ತಿತ್ವದ ಕನ್ನಡಿ ಇದ್ದ ಹಾಗೆ, ಹಾಗಾಗಿ ಫ್ಯಾಷನ್ ಅಂದ್ರೆ ಬರಿ ಯಾವುದೋ ಹೊಸ ಟ್ರೆಂಡ್ ಫಾಲೋ ಮಾಡೋದಲ್ಲ, ನಮಗೆ ಯಾವುದು ಮಸ್ತ್…
Read More »ಇಂದಿನ ಫ್ಯಾಷನ್ ಲೋಕದಲ್ಲಿ ಉಗುರುಗಳು ಕೇವಲ ದೇಹದ ಭಾಗವಲ್ಲ, ಅವು ನಮ್ಮ ಕ್ರಿಯೇಟಿವಿಟಿ ತೋರಿಸೋ ಒಂದು ಕ್ಯಾನ್ವಾಸ್ ಇದ್ದ ಹಾಗೆ. ಬರಿ ಒಂದು ಬಣ್ಣದ ನೇಲ್ ಪಾಲಿಷ್…
Read More »ಬೆಂಗಳೂರು: ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯಲ್ಲಿ ಕಾನೂನುಬಾಹಿರವಾಗಿ ಹುದ್ದೆ ಸೃಷ್ಟಿಸಿ, ಅರ್ಹ ಅಧಿಕಾರಿಗೆ ಅನ್ಯಾಯ ಮಾಡಿದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ. ಅರ್ಹ ಅಧಿಕಾರಿಯೊಬ್ಬರಿಗೆ…
Read More »ದೇಶದಲ್ಲಿ ಮಹಿಳೆಯರಿಗೆ ಮುಟ್ಟಿನ ರಜೆ ಕಡ್ಡಾಯ ಮಾಡಿದರೆ, ಅದು ಉದ್ಯೋಗ ಮಾರುಕಟ್ಟೆಯಲ್ಲಿ ಅವರಿಗೇ ದೊಡ್ಡ ಹೊಡೆತ ಕೊಡಲಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಕಾನೂನು ಬಂದರೆ,…
Read More »ನಮ್ಮ ಇಡೀ ಬಾಡಿ ವೇಟ್ ಬ್ಯಾಲೆನ್ಸ್ ಮಾಡೋದು ನಮ್ಮ ಪಾದಗಳು, ಹಾಗಾಗಿ ನಾವು ಹಾಕೋ ಸ್ಯಾಂಡಲ್ಸ್ ಬರಿ ಸ್ಟೈಲ್ ಆಗಿದ್ರೆ ಸಾಲದು, ಪಕ್ಕಾ ಕಂಫರ್ಟ್ ಕೂಡ ಇರಬೇಕು.…
Read More »ದಕ್ಷಿಣ ಕನ್ನಡ: ಸಸಿಹಿತ್ಲು ಸಮುದ್ರ ಕಿನಾರೆಯಲ್ಲಿ ಕಾಶಿಯ ಗಂಗಾರತಿಯ ವೈಭವ ಮರುಕಳಿಸಿದ್ದು, ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ ಈ ಧಾರ್ಮಿಕ ಕಾರ್ಯಕ್ರಮವು ಭಕ್ತರನ್ನು ಮಂತ್ರಮುಗ್ಧರನ್ನಾಗಿಸಿದೆ. ಉತ್ತರ ಭಾರತದ ಪುಣ್ಯಕ್ಷೇತ್ರಗಳಲ್ಲಿ…
Read More »ದಕ್ಷಿಣ ಕನ್ನಡ: ಸಾಂಸ್ಕೃತಿಕ ಹೆಮ್ಮೆಯಾದ ಕಂಬಳದ ಕಲರವ ಕರಾವಳಿಯುದ್ದಕ್ಕೂ ಜೋರಾಗಿ ಸಾಗಿದ್ದು, 15ನೇ ವರ್ಷದ ಬಂಟ್ವಾಳದ “ಮೂಡೂರು – ಪಡೂರು” ಜೋಡುಕರೆ ಕಂಬಳವು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿದೆ.…
Read More »ಬೆಂಗಳೂರು: ಮಧ್ಯಪ್ರಾಚ್ಯದ ಇರಾನ್-ಇಸ್ರೇಲ್ ಯುದ್ಧದ ಬಿಕ್ಕಟ್ಟು ಮತ್ತು ಅಡುಗೆ ಅನಿಲದ ಅಭಾವದಿಂದ ಕಂಗಾಲಾಗಿರುವ ಜನರಿಗೆ, ಇದೀಗ ರಾಜಧಾನಿಯ ಮದ್ಯಪ್ರಿಯರಿಗೂ ಒಂದು ಶಾಕಿಂಗ್ ಸುದ್ದಿ ಎದುರಾಗಿದೆ. ಹುಸ್ಕೂರು ಮದ್ದೂರಮ್ಮ…
Read More »ತುಮಕೂರು: ತಿಪಟೂರಿನಲ್ಲಿ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿಸಿದ ಆರೋಪದ ಮೇಲೆ ಪತ್ನಿ ಫರ್ಜಾನಾ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಮೊದಲ ಪತಿ ಮೃತಪಟ್ಟ ನಂತರ ಒಂಟಿಯಾಗಿದ್ದ…
Read More »ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಕೆಳಗೂರು ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ತಿರುವಿನಲ್ಲಿ ಸುಮಾರು 50 ಅಡಿ ಎತ್ತರದಿಂದ ಕೆಳಕ್ಕೆ ಉರುಳಿ ಬಿದ್ದಿದೆ. ಲಾರಿ…
Read More »5 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ , ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಕಳೆದ…
Read More »ಕರ್ನಾಟಕದಲ್ಲಿ ಸೈಬರ್ ಅಪರಾಧಿಗಳ ಅಬ್ಬರ ಮುಂದುವರಿದಿದ್ದು, ‘ಡಿಜಿಟಲ್ ಅರೆಸ್ಟ್’ ಎಂಬ ಹೊಸ ಮಾದರಿಯ ವಂಚನೆಗೆ ರಾಜ್ಯದ ಜನರು ಬಲಿಯಾಗುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಈ ಕುರಿತು ಗೃಹ ಇಲಾಖೆ…
Read More »ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ಆರಂಭವಾಗಿ ಹದಿನಾಲ್ಕು ದಿನಗಳು ಕಳೆದರೂ ಕದನ ವಿರಾಮದ ಲಕ್ಷಣಗಳು ಕಾಣುತ್ತಿಲ್ಲ. ಈ ಯುದ್ಧದ ಕಾರ್ಮೋಡ ನೇರವಾಗಿ ಪ್ರವಾಸೋದ್ಯಮ ಕ್ಷೇತ್ರದ…
Read More »ಹೋಟೆಲ್ಗಳಲ್ಲಿನ ಓವನ್ಗಳು ಹೊಗೆಯಾಡದಿದ್ದರೆ, ಡೆಲಿವರಿ ಅಪ್ಲಿಕೇಶನ್ಗಳಿಗೆ ವ್ಯವಹಾರವಿರುವುದಿಲ್ಲ ಎಂಬ ಸರಳ ಸಂಗತಿಯೇ ಷೇರು ಬೆಲೆ ಕುಸಿತಕ್ಕೆ ಕಾರಣ. ದೇಶದ ಸಾವಿರಾರು ಹೋಟೆಲ್ಗಳು ಅನಿಲ ಬೆಲೆ ಏರಿಕೆ ಮತ್ತು…
Read More »ವಿಜಯಪುರ: ಬಸವನ ಬಾಗೇವಾಡಿ – ತಾಳಿಕೋಟೆ ಹೆದ್ದಾರಿಯ ಬಸವನಹಟ್ಟಿ ಕ್ರಾಸ್ ಬಳಿ ಕಾರು ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದ ಚಂದ್ರವ್ವ ಟಕ್ಕೆನ್ನವರ…
Read More »ಬ್ರೆಜಿಲ್ : ಜೈಲೊಂದರಲ್ಲಿ ನಡೆದ ಈ ರೋಚಕ ಘಟನೆ ಸಿನಿಮಾದ ಕಥೆಯನ್ನೂ ಮೀರಿಸುವಂತಿದೆ. ಕೈದಿಯೊಬ್ಬ ಜೈಲಿನಿಂದ ತಪ್ಪಿಸಿಕೊಳ್ಳಲು ಬರೋಬ್ಬರಿ ಐದು ವರ್ಷಗಳ ಕಾಲ ಅತ್ಯಂತ ತಾಳ್ಮೆಯಿಂದ ಸುರಂಗ…
Read More »ಬೆಂಗಳೂರು: ತಾಯಿಯನ್ನ ದೇವರೆಂದು ಪೂಜಿಸುವ ನಾಡಿನಲ್ಲಿ ಹೆತ್ತ ಮಗಳನ್ನೇ ಕಾಮದ ಹಸಿವಿಗೆ ಆಹುತಿ ಕೊಟ್ಟ ಅಮಾನವೀಯ ಘಟನೆ ನಡೆದಿದೆ. ತನ್ನ ಮಗಳು ಬೆಳೆದು ದೊಡ್ಡವಳಾಗಿ ಸಮಾಜದಲ್ಲಿ ಗೌರವದಿಂದ…
Read More »ಕರ್ನಾಟಕ ರಾಜಕಾರಣದಲ್ಲಿ ಸದ್ಯ ‘ಡಿನ್ನರ್ ಪಾಲಿಟಿಕ್ಸ್’ ಭಾರೀ ಸದ್ದು ಮಾಡುತ್ತಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 16ರಂದು ಸಚಿವರಿಗಾಗಿ ಆಯೋಜಿಸಿರುವ ವಿಶೇಷ ಔತಣಕೂಟ ತೀವ್ರ ಕುತೂಹಲ ಕೆರಳಿಸಿದೆ. ಉಪಮುಖ್ಯಮಂತ್ರಿ…
Read More »ಯಾದಗಿರಿ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಮಾರ್ಚ್ 12ರಂದು ನಗರದ ವಿವಿಧ ಹೋಟೆಲ್ಗಳ ಮೇಲೆ ದಿಢೀರ್ ದಾಳಿ ನಡೆಸಿದ್ದಾರೆ. ವಾಣಿಜ್ಯ ಉದ್ದೇಶಗಳಿಗಾಗಿ ನಿಯಮಬಾಹಿರವಾಗಿ ಗೃಹಬಳಕೆಯ…
Read More »ಒಡಿಶಾದ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ನಡೆಯುವ ಭೀತಿ ಎದುರಾಗಿರುವ ಹಿನ್ನೆಲೆ, ಅದನ್ನು ತಡೆಯಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಷ್ಟ್ರ ರಾಜಕಾರಣದ ಅಖಾಡಕ್ಕೆ ಇಳಿದಿದ್ದಾರೆ. ಗುರುವಾರ ರಾತ್ರೋರಾತ್ರಿ…
Read More »ಕೊಪ್ಪಳ : ಮಂತ್ರಾಲಯದಿಂದ ಮಂಗಳೂರಿಗೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ನಲ್ಲಿ 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ ಹೊರಹೊಲಯದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ…
Read More »ಚೆನ್ನೈ: ಚುನಾವಣಾ ಕಾವು ಹೆಚ್ಚಿರುವ ತಮಿಳುನಾಡಿನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಕೊರತೆ ಉಂಟಾಗಬಹುದು ಎಂಬ ವದಂತಿ ಜನರಲ್ಲಿ ಆತಂಕ ಸೃಷ್ಟಿಸಿದೆ. ವಾಸ್ತವದಲ್ಲಿ ಯಾವುದೇ ಕೊರತೆ ಇಲ್ಲ ಎಂದು…
Read More »ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉಂಟಾದ ಬಿಕ್ಕಟ್ಟಿನ ಪರಿಣಾಮವಾಗಿ ಜಾಗತಿಕ ಮಟ್ಟದಲ್ಲಿ ಕಚ್ಚಾ ತೈಲ ಮತ್ತು ಅನಿಲದ ಅಭಾವ ಎದುರಾಗಿದ್ದು, ಇದರ ಪರಿಣಾಮ ಭಾರತದಲ್ಲಿಯೂ ಎಲ್ಪಿಜಿ ಸರಬರಾಜಿನಲ್ಲಿ ವ್ಯತ್ಯಯ…
Read More »ಅಮೆರಿಕ: ಲಾಸ್ ಏಂಜಲೀಸ್ನಲ್ಲಿ ನಡೆಯಲಿರುವ 2026ರ ಆಸ್ಕರ್ ಅವಾರ್ಡ್ ಸಮಾರಂಭಕ್ಕೆ ಭದ್ರತಾ ಎಚ್ಚರಿಕೆ ನೀಡಲಾಗಿದೆ. ಇರಾನ್ನಿಂದ ಡ್ರೋನ್ ದಾಳಿ ನಡೆಯುವ ಸಾಧ್ಯತೆ ಇರುವುದಾಗಿ ಅಮೆರಿಕದ ಅಧಿಕಾರಿಗಳು ಸೂಚನೆ…
Read More »ಭೋಪಾಲ್: ಮಧ್ಯಪ್ರದೇಶದ ಭೋಪಾಲ್ನಲ್ಲಿ ಅತ್ಯಾಚಾರದ ನಾಟಕವಾಡಿಸಿ ಹಣ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ನ ಮಾಸ್ಟರ್ಮೈಂಡ್ ಆಕಾಶ್ ನೀಲಕಂಠ ಎಂಬಾತನನ್ನು ಪೊಲೀಸರು ಆತನ ಮದುವೆಯ ದಿನವೇ ಬಂಧಿಸಿದ್ದಾರೆ. ‘ಇಲ್ಲೀಗಲ್ ಗ್ಯಾಂಗ್’…
Read More »ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರ ಮತ್ತು ಕರ್ತವ್ಯ ಲೋಪದ ವಿರುದ್ಧ ಸರ್ಕಾರದ ಚಾಟಿ ಬೀಸುವ ಪ್ರಕ್ರಿಯೆ ಮುಂದುವರೆದಿದ್ದು, ಈಗ ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಡಾ. ಕಿರಣ್ ಮೇಲೆ…
Read More »ಬೆಂಗಳೂರು: ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಅಭಾವ ತಲೆದೂರಿರುವ ಹಿನ್ನೆಲೆ, ನಗರದ ಪಿಜಿ ಮಾಲೀಕರಿಗೆ ‘ಪಿಜಿ ಮಾಲೀಕರ ಕ್ಷೇಮಾಭಿವೃದ್ಧಿ ಸಂಘ’ ಮಹತ್ವದ ಸಲಹೆಗಳನ್ನು ನೀಡಿದೆ. ಬೆಂಗಳೂರಿನಲ್ಲಿ ಅಂದಾಜು 15…
Read More »ಪಶ್ಚಿಮ ಏಷ್ಯಾದಲ್ಲಿ ಹೆಚ್ಚಿರುವ ಸಂಘರ್ಷವು ಕೇವಲ ಯುದ್ಧಕ್ಕೆ ಸೀಮಿತವಾಗದೆ, ಬೃಹತ್ ಸಾರ್ವಜನಿಕ ಆರೋಗ್ಯ ಬಿಕ್ಕಟ್ಟಾಗಿ ಮಾರ್ಪಡುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ. ಇರಾನ್ ಸೇರಿದಂತೆ ಹಲವು…
Read More »ನೆಲಮಂಗಲ: ಬ್ಯಾಡರಹಳ್ಳಿಯಲ್ಲಿ ಅಣ್ಣಯ್ಯ ಮತ್ತು ಋತು ದಂಪತಿ ತಮ್ಮ ಎರಡೂವರೆ ವರ್ಷದ ಮುದ್ದಾದ ಮಗ ಚಿರಾಗ್ ಜೊತೆ ಸುಖವಾಗಿದ್ದರು. ಅಂದು ಮನೆಯಲ್ಲಿ ಸಂಭ್ರಮದ ವಾತಾವರಣವಿತ್ತು. ಸಂಬಂಧಿಕರ ಮದುವೆಗೆ…
Read More »ಮಹಾಕುಂಭ ಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರಿ ರಾತ್ರೋರಾತ್ರಿ ಸೆನ್ಸೇಷನ್ ಸೃಷ್ಟಿಸಿದ್ದ ಮೊನಾಲಿಸಾ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ತಮ್ಮ ದೀರ್ಘಕಾಲದ ಮುಸ್ಲಿಂ ಪ್ರೇಮಿ ಫರ್ಮನ್ ಖಾನ್ ಜೊತೆ ಕೇರಳದ…
Read More »ಕ್ರಿಕೆಟ್ ಪ್ರಿಯರು ಕಾತರದಿಂದ ಕಾಯುತ್ತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ (IPL) 2026ರ ಮೊದಲ ಹಂತದ ವೇಳಾಪಟ್ಟಿ ಪ್ರಕಟಗೊಂಡಿದೆ. ಹಾಲಿ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮಾರ್ಚ್…
Read More »ಕರ್ನಾಟಕದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಭೂಮಾಲೀಕರಿಗೆ ನ್ಯಾಯಯುತ ಪರಿಹಾರ ಒದಗಿಸಲು ಆಸ್ತಿ ಮಾರ್ಗಸೂಚಿ ದರಗಳ ಕಾಲಕಾಲಕ್ಕೆ ಪರಿಷ್ಕರಣೆ ಮಾಡುವುದು ಅನಿವಾರ್ಯ ಎಂದು…
Read More »ಇರಾನ್-ಇಸ್ರೇಲ್ ಮತ್ತು ಅಮೆರಿಕ ನಡುವಿನ ಸಂಘರ್ಷಕ್ಕೆ ಮತ್ತೊಬ್ಬ ಭಾರತೀಯ ನಾವಿಕ ಬಲಿಯಾಗಿದ್ದಾರೆ. ಇರಾಕ್ನ ಬಸ್ರಾ ಸಮೀಪ ಅಮೆರಿಕ ಮಾಲೀಕತ್ವದ ‘ಸೇಫ್ಸೀ ವಿಷ್ಣು’ ಎಂಬ ಕಚ್ಚಾ ತೈಲ ಟ್ಯಾಂಕರ್…
Read More »ಲೋಕಸಭೆಯಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ಲೋಕಸಭೆಯಲ್ಲಿ ಹೈಡ್ರಾಮಾ ನಡೆದಿದೆ , ಸ್ಪೀಕರ್ ಓಂ ಬಿರ್ಲಾ ಅವರ ಪದಚ್ಯುತಿಗೆ ಆಗ್ರಹಿಸಿ ವಿರೋಧ ಪಕ್ಷಗಳು…
Read More »ರಾಯ್ಪುರ: ಛತ್ತೀಸ್ಗಢದ ರಾಜಧಾನಿ ರಾಯ್ಪುರದಲ್ಲಿ ಭಾರತೀಯ ವಾಯುಪಡೆಯ (IAF) ಪ್ರಮುಖ ಅಧಿಕಾರಿಯೊಬ್ಬರು ನಿಗೂಢವಾಗಿ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು 39 ವರ್ಷದ ಕಮಾಂಡರ್ ವಿಪುಲ್ ಯಾದವ್ ಎಂದು…
Read More »ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಣಾಮವಾಗಿ ಭಾರತದಲ್ಲಿ ಉಂಟಾಗಿರುವ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಅಭಾವ ಈಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಈ ಬಿಕ್ಕಟ್ಟಿನ ಕುರಿತು ಸರ್ಕಾರದಿಂದ ಉತ್ತರ…
Read More »ಮೆಟಾ ಒಡೆತನದ ಪ್ರಖ್ಯಾತ ಸಂದೇಶ ರವಾನೆ ಅಪ್ಲಿಕೇಶನ್ ವಾಟ್ಸಾಪ್, 13 ವರ್ಷದೊಳಗಿನ ಮಕ್ಕಳಿಗಾಗಿ ಹೊಸ ಸುರಕ್ಷಿತ ಫೀಚರ್ ಪರಿಚಯಿಸುವುದಾಗಿ ಘೋಷಿಸಿದೆ. ಜಾಗತಿಕವಾಗಿ ಸಾಮಾಜಿಕ ಜಾಲತಾಣಗಳು ಮಕ್ಕಳ ಮಾನಸಿಕ…
Read More »ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲು ವಾರ್ಡನ್ ಒಬ್ಬನೇ ಕೈದಿಗಳಿಗೆ ಗಾಂಜಾ ಸರಬರಾಜು ಮಾಡಲು ಹೋಗಿ ಸಿಕ್ಕಿಬಿದ್ದಿರುವ ಘಟನೆ ವರದಿಯಾಗಿದೆ. ಬಂಧಿತ ವಾರ್ಡನ್ ಪ್ರಕಾಶ್ ಗಾವಡೆ…
Read More »ಮುಂಬೈನ ಅಧಿಕಾರ ಕೇಂದ್ರವಾದ ನಾರಿಮನ್ ಪಾಯಿಂಟ್ನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬೆಳಿಗ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವುದು ತೀವ್ರ ಆತಂಕಕ್ಕೆ ಕಾರಣವಾಗಿದೆ. ಪ್ರಸ್ತುತ ಬಜೆಟ್ ಅಧಿವೇಶನ…
Read More »ಯಾದಗಿರಿ: ಮಣ್ಣಿನ ಅಡಿಯಲ್ಲಿ ಬೆಲೆಬಾಳುವ ಖನಿಜಗಳ ನಿಕ್ಷೇಪವಿರುವ ಮುನ್ಸೂಚನೆ ಸಿಕ್ಕ ಬೆನ್ನಲ್ಲೇ, ಭಾರತೀಯ ಭೂ ವೈಜ್ಞಾನಿಕ ಸರ್ವೇಕ್ಷಣಾ ಇಲಾಖೆ ಇಂದಿನಿಂದ ಅಧಿಕೃತ ಶೋಧ ಕಾರ್ಯಕ್ಕೆ ಚಾಲನೆ ನೀಡಿದೆ.…
Read More »ಪ್ರಯಾಗ್ರಾಜ್ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾರುತ್ತಾ, ತಮ್ಮ ಕಣ್ಣುಗಳಿಂದಲೇ ಇಡೀ ದೇಶದ ಗಮನ ಸೆಳೆದಿದ್ದ ಮಿಂಚಿನ ಕಣ್ಣಿನ ಹುಡುಗಿ ಮೋನಿ ಭೋಂಸ್ಲೆ ಈಗ ಪ್ರೀತಿಗಾಗಿ ಕೇರಳದ ಪೊಲೀಸ್ ಠಾಣೆ…
Read More »ಇರಾನ್-ಇಸ್ರೇಲ್ ಯುದ್ಧದ ಪರಿಣಾಮವಾಗಿ ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ಗಳ ಅಭಾವ ತೀವ್ರಗೊಂಡಿದ್ದು, ಇದರ ನೇರ ಹೊಡೆತ ಈಗ ಮದುವೆ ಮಾರುಕಟ್ಟೆಗೆ ಬಿದ್ದಿದೆ. ಸಾಮಾನ್ಯವಾಗಿ ಕಲ್ಯಾಣ ಮಂಟಪಗಳೇ ಅಡುಗೆಗಾಗಿ ವಾಣಿಜ್ಯ…
Read More »ಚನ್ನಪಟ್ಟಣ: ಒಂದೆಡೆ ಇರಾನ್-ಇಸ್ರೇಲ್ ಸಂಘರ್ಷದಿಂದಾಗಿ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿ ಜನಸಾಮಾನ್ಯರು ಕಂಗಾಲಾಗಿದ್ದರೆ, ಇನ್ನೊಂದೆಡೆ ಇದನ್ನೇ ಬಂಡವಾಳ ಮಾಡಿಕೊಂಡಿರುವ ಕಳ್ಳರು ಮನೆಗಳ ಮುಂದೆ ಇಟ್ಟಿರುವ ಸಿಲಿಂಡರ್ಗಳನ್ನು ಎಗರಿಸುತ್ತಿದ್ದಾರೆ.…
Read More »ಬೆಂಗಳೂರು: ಇರಾನ್ ಮತ್ತು ಇಸ್ರೇಲ್ ನಡುವಿನ ಯುದ್ಧದ ಪರಿಣಾಮವಾಗಿ ರಾಜ್ಯದಲ್ಲಿ ಅಡುಗೆ ಅನಿಲ ಮಾತ್ರವಲ್ಲದೆ, ಆಟೋ ಎಲ್ಪಿಜಿಗೂ ಭಾರಿ ಅಭಾವ ಸೃಷ್ಟಿಯಾಗಿದೆ. ನಗರದ ಎಪಿಎಂಸಿ ಬಳಿ ಇರುವ…
Read More »ವಿಧಾನಸೌಧದಲ್ಲಿಂದು ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಉದ್ಯೋಗ ಸೃಷ್ಟಿಯ ವಿಚಾರದಲ್ಲಿ ಸರ್ಕಾರ ವಿದ್ಯಾವಂತ ಯುವಕರಿಗೆ ಮತ್ತು ದಲಿತರಿಗೆ…
Read More »ಮಧ್ಯಪ್ರಾಚ್ಯದ ಉದ್ವಿಗ್ನತೆ ಈಗ ಸಮುದ್ರದ ಒಡಲಲ್ಲಿ ಸ್ಫೋಟಕ ರೂಪ ಪಡೆದುಕೊಂಡಿದೆ. ತನ್ನ ಮೇಲೆ ನಡೆದ ದಾಳಿಗೆ ಪ್ರತಿಕಾರವಾಗಿ ಇರಾನ್, ವಿಶ್ವದ ಅತಿ ದೊಡ್ಡ ತೈಲ ಸಾಗಾಣಿಕೆ ಮಾರ್ಗವಾದ…
Read More »ಹೈದರಾಬಾದ್ನಿಂದ ಥೈಲ್ಯಾಂಡ್ನ ಫುಕೆಟ್ಗೆ ಹಾರಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಲ್ಯಾಂಡಿಂಗ್ ವೇಳೆ ಭೀಕರ ದುರಂತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದೆ. ಬೋಯಿಂಗ್ 737-ಮ್ಯಾಕ್ಸ್8 ಮಾದರಿಯ ಈ ವಿಮಾನವು…
Read More »ಆನೇಕಲ್: ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಅವರ ಅಪಹರಣ ಮತ್ತು ಹತ್ಯೆ ಪ್ರಕರಣವು ಸಿನಿಮಾ ಸ್ಟೈಲ್ನಲ್ಲಿ ನಡೆದ ದ್ವೇಷದ ಕಥೆಯಾಗಿದ್ದು, ಇದೀಗ ಪೊಲೀಸರು ಈ ಪ್ರಕರಣದ ಎಲ್ಲಾ…
Read More »ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಕಿಚ್ಚು ಇದೀಗ ಕರ್ನಾಟಕದ ಅಡುಗೆ ಮನೆಗಳಿಗೂ ತಟ್ಟಿದ್ದು ವಿಧಾನಸಭೆಯಲ್ಲಿ ಭಾರಿ ದೊಡ್ಡ ಗದ್ದಲಕ್ಕೆ ಕಾರಣವಾಯಿತು. ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದಿಂದಾಗಿ ರಾಜ್ಯದಲ್ಲಿ…
Read More »ಮಂಗಳೂರು; ರಾಜ್ಯ ಸರ್ಕಾರ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಪುನರಾರಂಭಿಸುವ ಘೋಷಣೆಯ ನಂತರ ಇಂದು ಹಂಪನಕಟ್ಟೆಯ ಐತಿಹಾಸಿಕ ವಿಶ್ವವಿದ್ಯಾಲಯ ಕಾಲೇಜಿನಲ್ಲಿ NSUI ಮತ್ತು ABVP ಕಾರ್ಯಕರ್ತರು ಘರ್ಷಣೆ ನಡೆಸಿದ್ದರಿಂದ…
Read More »ಬಳ್ಳಾರಿ: ಕಾಲೇಜು ಆಡಳಿತ ಮಂಡಳಿಯು ಪೋಷಕರನ್ನು ಕರೆಸಿ ಅವಮಾನಿಸಿದ ಹಿನ್ನೆಲೆಯಲ್ಲಿ ಮನನೊಂದು ಡಿಪ್ಲೋಮಾ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಗುಗ್ಗರಹಟ್ಟಿ ನಿವಾಸಿ,…
Read More »ವಾಷಿಂಗ್ಟನ್: ಭಾರತದ ಪ್ರಮುಖ ಖಾಸಗಿ ಸಂಸ್ಥೆ ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL), ಅಮೆರಿಕದ ಟೆಕ್ಸಾಸ್ನಲ್ಲಿ ನಿರ್ಮಾಣವಾಗಲಿರುವ ಅತ್ಯಾಧುನಿಕ ತೈಲ ಸಂಸ್ಕರಣಾ ಘಟಕದಲ್ಲಿ ಬೃಹತ್ ಹೂಡಿಕೆ ಮಾಡಲಿದೆ ಎಂದು…
Read More »ಮಂಡ್ಯ : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದನೆಂಬ ಕಾರಣಕ್ಕೆ ಪತ್ನಿಯೇ ತನ್ನ ಪ್ರಿಯಕರನ ಮೂಲಕ ಪತಿಯನ್ನು ಕೊಲೆ ಮಾಡಿಸಿರುವ ಘಟನೆ ಮಂಡ್ಯದ ಮರಳಗಾಲ ಗ್ರಾಮದ ಬಳಿ ನಡೆದಿದೆ. ಮೃತರನ್ನು…
Read More »ಬೆಂಗಳೂರು: ಮಹದೇವಪುರದಲ್ಲಿ ನಡೆದ ಖಾಸಗಿ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದ ಸ್ಯಾಂಡಲ್ವುಡ್ ಮತ್ತು ಟಾಲಿವುಡ್ ಖ್ಯಾತ ನಟ ಜ್ಯೂ. ಎನ್ಟಿಆರ್ ಅವರನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಆಸ್ಪತ್ರೆಯ…
Read More »ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್, ರಷ್ಯಾ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಕಾಲ ವಿನಾಯಿತಿ ಮತ್ತು ಅನುಮತಿ ನೀಡಿದ್ದೇವೆ ಎಂದು ಹೇಳಿರುವ ಹೇಳಿಕೆಗೆ ಬಹುಭಾಷಾ…
Read More »ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷ ಈಗ ಸಮುದ್ರದ ಮೇಲೂ ತೀವ್ರಗೊಂಡಿದ್ದು, ಇರಾನ್ನ ನೌಕಾಪಡೆಯನ್ನು ಅಮೆರಿಕ ಸೈನ್ಯವು ಅಕ್ಷರಶಃ ಧೂಳೀಪಟ ಮಾಡುತ್ತಿದೆ. ಫ್ಲೋರಿಡಾದ ಡೋರಲ್ನಲ್ಲಿ ನಡೆದ ನ್ಯಾಷನಲ್…
Read More »ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷ ತಾರಕಕ್ಕೇರಿರುವ ಈ ಕಠಿಣ ಸಮಯದಲ್ಲಿ, ದುಬೈನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ನೂರಾರು ಭಾರತೀಯರ ನೆರವಿಗೆ ಅನಿವಾಸಿ ಭಾರತೀಯ ಉದ್ಯಮಿಗಳು ದೇವದೂತರಂತೆ…
Read More »ಮಧ್ಯಪ್ರಾಚ್ಯದ ಸಂಘರ್ಷವು ಭಾರತದ ಅಡುಗೆ ಮನೆಯ ಬಾಗಿಲಿಗೆ ಬಂದು ನಿಂತಿದ್ದು, LPG ಕೊರತೆಯನ್ನು ನೀಗಿಸಲು ಪ್ರಧಾನಿ ನರೇಂದ್ರ ಮೋದಿ ಸಮರೋಪಾದಿಯಲ್ಲಿ ಕಾರ್ಯಾಚರಣೆಗಿಳಿದಿದ್ದಾರೆ. ಇರಾನ್, ಇಸ್ರೇಲ್ ಮತ್ತು ಅಮೆರಿಕ…
Read More »ರಾಜ್ಯದ ಇಂದಿರಾ ಕ್ಯಾಂಟೀನ್ಗಳಲ್ಲಿ ಇನ್ಮುಂದೆ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಜಾರಿಗೊಳಿಸಲು ಸರ್ಕಾರ ಗಂಭೀರ ಕ್ರಮ ಕೈಗೊಳ್ಳುತ್ತಿದೆ. ಇಂದು ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಜಗದೇವ್…
Read More »ಬೆಂಗಳೂರು: ಮೆಜೆಸ್ಟಿಕ್ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಅತ್ಯಾಧುನಿಕ ಬಸ್ ನಿಲ್ದಾಣವನ್ನು ನಿರ್ಮಿಸಲು ಕರ್ನಾಟಕ ಸರ್ಕಾರ ಬೃಹತ್ ಯೋಜನೆಯನ್ನು ರೂಪಿಸಿದೆ. ವಿಧಾನಪರಿಷತ್ನಲ್ಲಿ ಈ ಮಹತ್ವದ ವಿಷಯವನ್ನು ಘೋಷಿಸಿದ ಸಾರಿಗೆ ಸಚಿವ…
Read More »ನಟಿ ರಮ್ಯಾ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿ ಕಿರುಕುಳ ನೀಡಿದ್ದ ಪ್ರಕರಣದ ವಿಚಾರಣೆ ಈಗ ನಿರ್ಣಾಯಕ ಹಂತಕ್ಕೆ ತಲುಪಿದೆ. ನಟ ದರ್ಶನ್ ಅವರ ಪ್ರಕರಣಕ್ಕೆ…
Read More »ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಐತಿಹಾಸಿಕ ಜಯ ದಾಖಲಿಸಿ ಟಿ-20 ವಿಶ್ವಕಪ್ ಮುಡಿಗೇರಿಸಿಕೊಂಡ ಟೀಂ ಇಂಡಿಯಾಗೆ ಈಗ ಬಹುಮಾನಗಳ…
Read More »ಮಹಾರಾಷ್ಟ್ರ: ಬುಲ್ದಾನ ಜಿಲ್ಲೆಯಲ್ಲಿ ವೃತ್ತಿಯಲ್ಲಿ ಶಿಕ್ಷಕನಾಗಿದ್ದ ಪತಿಯೊಬ್ಬ ತನ್ನ ಪತ್ನಿಯನ್ನೇ ಕೊಲ್ಲಲು ನಡೆಸಿದ ಸರಣಿ ಸಂಚುಗಳು ಜಗತ್ತನ್ನೇ ಬೆಚ್ಚಿಬೀಳಿಸಿವೆ. ಆರೋಪಿ ಪ್ರಕಾಶ್ ಗವಾಂಡೆ ತನ್ನ ಪತ್ನಿ ವೈಶಾಳಿಯನ್ನು…
Read More »ಕೇಂದ್ರ ಸರ್ಕಾರವು ದೇಶದ ಇಂಧನ ಮತ್ತು ಅಡುಗೆ ಅನಿಲದ ಬಿಕ್ಕಟ್ಟನ್ನು ನಿಭಾಯಿಸಲು ಹರಸಾಹಸ ಪಡುತ್ತಿದ್ದರೆ, ಇತ್ತ ರಾಜ್ಯದ ಕಾಂಗ್ರೆಸ್ ನಾಯಕರು ಕೇಂದ್ರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.…
Read More »ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನಲ್ ರಿಸರ್ಚ್ ಅಂಡ್ ಟ್ರೈನಿಂಗ್ (NCERT) ಇತ್ತೀಚೆಗೆ ಪಠ್ಯಪುಸ್ತಕದಲ್ಲಿನ ವಿವಾದಾತ್ಮಕ ವಿಷಯವೊಂದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಕ್ಷಮೆಯಾಚಿಸುವ ಮೂಲಕ ದೊಡ್ಡ ವಿವಾದಕ್ಕೆ ತೆರೆ ಎಳೆದಿದೆ.…
Read More »ಬೆಂಗಳೂರು: ಹೋಟೆಲ್ ಉದ್ಯಮಕ್ಕೆ ಈಗ ಎಲ್ಪಿಜಿ ಸಿಲಿಂಡರ್ ಕೊರತೆಯ ಬಿಸಿ ತಟ್ಟಿದ್ದು, ಇಡೀ ಉದ್ಯಮವೇ ಸಂಕಷ್ಟಕ್ಕೆ ಸಿಲುಕಿದೆ. ರಾಜಧಾನಿಯಲ್ಲಿ ವಾಣಿಜ್ಯ ಸಿಲಿಂಡರ್ಗಳ ಬೆಲೆ ಆಕಾಶಕ್ಕೆ ಏರಿರುವುದರ ಜೊತೆಗೆ…
Read More »ಟಿಟಿಪಿ ಪ್ರೊಡಕ್ಷನ್ ಲಾಂಛನದಲ್ಲಿ ಮೂಡಿಬರುತ್ತಿರುವ ಬಹುನಿರೀಕ್ಷಿತ ‘ಮಹಾಕಾಳಿ ಪುತ್ರ’ ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಮೊದಲ ಪೋಸ್ಟರ್ ಬಿಡುಗಡೆ ಸಮಾರಂಭವು ಅತ್ಯಂತ ಸಡಗರದಿಂದ ನೆರವೇರಿತು. ಕನ್ನಡದ ಜೊತೆಗೆ…
Read More »ಬೆಂಗಳೂರು: ಆನೇಕಲ್ ಭಾಗದಲ್ಲಿ ರಿಯಲ್ ಎಸ್ಟೇಟ್ ವ್ಯವಹಾರದ ಪೈಪೋಟಿ ವಿಕೋಪಕ್ಕೆ ತಿರುಗಿದ್ದು, ಸುಪಾರಿ ಹಂತಕರಿಂದ ರಿಯಲ್ ಎಸ್ಟೇಟ್ ಏಜೆಂಟ್ ಒಬ್ಬರು ಭೀಕರವಾಗಿ ಹತ್ಯೆಗೀಡಾಗಿದ್ದಾರೆ. ನಿನ್ನೆ ಆನೇಕಲ್ನ ಕರ್ಪೂರು…
Read More »ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿನ ಆಡಳಿತಾತ್ಮಕ ಸುಧಾರಣೆಯ ಭಾಗವಾಗಿ, ಖಾಲಿ ಇರುವ ಪ್ರಾಂಶುಪಾಲರ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪವಿಧಾನಪರಿಷತ್ನಲ್ಲಿ ಮಹತ್ವದ ಮಾಹಿತಿ ನೀಡಿದ್ದಾರೆ.…
Read More »RSS ನಿಷೇಧದ ಕುರಿತು ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ನೀಡಿದ್ದ ಹೇಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ ವಿಧಾನಸೌಧದಲ್ಲಿ ಇಂದು ಕಡಕ್ ತಿರುಗೇಟು ನೀಡಿದ್ದಾರೆ. “ಆರೆಸ್ಸೆಸ್ ಅನ್ನು…
Read More »ಕರ್ನಾಟಕದ ಶಕ್ತಿ ಕೇಂದ್ರವಾದ ವಿಧಾನಸೌಧದ ಅಂದವನ್ನು ಮತ್ತಷ್ಟು ಹೆಚ್ಚಿಸಲು ಸರ್ಕಾರವು ವಿಶೇಷ ಯೋಜನೆ ರೂಪಿಸಿದ್ದು, ಸ್ಪೀಕರ್ ಯು.ಟಿ. ಖಾದರ್ ಮಾಹಿತಿ ಹಂಚಿಕೊಂಡಿದ್ದಾರೆ. ವಿಧಾನಸೌಧವು ಕೇವಲ ಜನಪ್ರತಿನಿಧಿಗಳು ಅಥವಾ…
Read More »ರಾಜ್ಯ ರಾಜಕಾರಣದಲ್ಲಿ ಸಿಎಂ ಕುರ್ಚಿ ಕದನ ದೆಹಲಿ ಅಂಗಳ ತಲುಪಿರುವ ಬೆನ್ನಲ್ಲೇ, ಬೆಳಗಾವಿಯ ಪ್ರಭಾವಿ ನಾಯಕ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಇತ್ತೀಚಿನ ಹೇಳಿಕೆಯು ಕಾಂಗ್ರೆಸ್ ವಲಯದಲ್ಲಿ…
Read More »ತಮಿಳುನಾಡು: ಮಧುರೈನಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ ದಲಿತ ಯುವಕನೊಬ್ಬ ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆಕಾಶ್ ಎಂಬ ಯುವಕನನ್ನು ಬಂಧಿಸಿ…
Read More »ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧದ ಬಿಸಿ ಇದೀಗ ಭಾರತೀಯ ಷೇರು ಮಾರುಕಟ್ಟೆಗೂ ತಟ್ಟಿದೆ. ವಹಿವಾಟು ಆರಂಭವಾಗುತ್ತಿದ್ದಂತೆಯೇ ಷೇರುಪೇಟೆಯಲ್ಲಿ ಭಾರೀ ಕುಸಿತ ಕಂಡುಬಂದಿದ್ದು,…
Read More »ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ಧದ ವಿಚಾರವು ರಾಜ್ಯಸಭೆಯಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಕೇಂದ್ರ ಸಚಿವ ಜೆ.ಪಿ. ನಡ್ಡಾ ವಿರೋಧ ಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.…
Read More »ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವು ಭೀಕರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಜಾಗತಿಕ ಮಟ್ಟದಲ್ಲಿ ಭಾರಿ ಆತಂಕ ಸೃಷ್ಟಿಸಿದೆ. ಈ ಯುದ್ಧೋನ್ಮಾದದ ಪ್ರತಿಧ್ವನಿ ಭಾರತದ ಸಂಸತ್ನಲ್ಲೂ ಕೇಳಿಬಂದಿದ್ದು,…
Read More »ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಮತ್ತು ಅವರ ಪುತ್ರರ ವಿರುದ್ಧ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಗುಡುಗಿದ್ದಾರೆ. ದೆಹಲಿಗೆ ಭೇಟಿ ನೀಡಿರುವ ಯತ್ನಾಳ್…
Read More »ಕರ್ನಾಟಕ ರಾಜಕಾರಣದ “ಕುರ್ಚಿ ಕದನ” ದೆಹಲಿ ಅಂಗಳ ತಲುಪಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿಯೂ ಮಹತ್ವದ ರಾಜಕೀಯ ಬೆಳವಣಿಗೆಗಳು ಸಂಭವಿಸುತ್ತಿವೆ. ಎಸ್ಸಿ ಒಳಮೀಸಲಾತಿ ಚರ್ಚೆಯ ನೆಪದಲ್ಲಿ ಗೃಹ ಸಚಿವ ಡಾ.…
Read More »ಕಲಬುರ್ಗಿ: ಭಾರತ ತಂಡವು ಟಿ20 ವಿಶ್ವಕಪ್ ಜಯಿಸಿದ ಐತಿಹಾಸಿಕ ಕ್ಷಣವನ್ನು ಕಲಬುರಗಿ ನಗರದ ಕ್ರಿಕೆಟ್ ಅಭಿಮಾನಿಗಳು ಅತ್ಯಂತ ಸಡಗರದಿಂದ ಸಂಭ್ರಮಿಸಿದ್ದಾರೆ. ಪ್ರಮುಖ ಕೇಂದ್ರವಾದ ಸರ್ದಾರ್ ವಲ್ಲಭಭಾಯ್ ಪಟೇಲ್…
Read More »ಕಲಬುರ್ಗಿ: ಯಡ್ರಾಮಿ ತಾಲೂಕಿನ ಅರಳಗುಂಡಗಿ ಗ್ರಾಮದಲ್ಲಿ ನಡೆಯುತ್ತಿದ್ದ ಶರಣಬಸವೇಶ್ವರ ಜಾತ್ರಾ ಮಹೋತ್ಸವದ ವೇಳೆ ಭೀಕರ ದುರಂತವೊಂದು ಸಂಭವಿಸಿದೆ. ರಥೋತ್ಸವ ಜರುಗುತ್ತಿದ್ದ ಸಂದರ್ಭದಲ್ಲಿ ರಥದ ಚಕ್ರಕ್ಕೆ ಸಿಲುಕಿ ನಾಗಮ್ಮ…
Read More »





















































































































































