freedomtv.com

Top News

ಅಮೆರಿಕದಲ್ಲಿ ಟಿಕ್ ಟಾಕ್ ನಿಷೇಧ.! ಕಾರಣ ಏನು ಗೊತ್ತಾ?

ವಾಷಿಂಗ್ಟನ್‌ : ವಿಶ್ವದ ಅತ್ಯಂತ ಜನಪ್ರಿಯ ಆ್ಯಪ್‌ ಆದ ಟಿಕ್‌ಟಾಕ್‌ ಜ.20ರಿಂದ ಅಮೆರಿಕದಲ್ಲಿ ತನ್ನ ಸೇನೆ ಸ್ಥಗಿತಗೊಳಿಸುವ ಸಾಧ್ಯತೆ ಇದೆ. ಅಮೆರಿಕದಲ್ಲಿ ತನ್ನ ಕಾರ್ಯಾಚರಣೆ ಮುಂದುವರೆಸಲು ಚೀನಾ ಮೂಲದ…

Read More »
Top News

ಅಧಿಕಾರವನ್ನ ಒದ್ದು ಕಿತ್ತುಕೊಳ್ಳುವ ಸಮಯ ಬಂದಿದೆ: ಡಿಕೆ ಶಿವಕುಮಾರ್​ಗೆ ಆರ್ ಅಶೋಕ್ ವ್ಯಂಗ್ಯ

ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಮತ್ತು 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟ ಮಾಡಿರುವುದನ್ನು ಉಲ್ಲೇಖಿಸಿ ಪ್ರತಿಪಕ್ಷ…

Read More »
Top News

ಸರ್ಕಾರಿ ನೌಕರಗಿಂತ ಪಾನಿಪುರಿ, ಗೋಬಿ ಮಂಚೂರಿ ಮಾರುವವರೇ ಸುಖವಾಗಿದ್ದಾರೆ : ತಹಸೀಲ್ದಾರ್‌ ಬೇಸರದ ಮಾತು

ಹಾಸನ: ಸರ್ಕಾರಿ ನೌಕರಗಿಂತ ಪಾನಿಪುರಿ, ಗೋಬಿ ಮಂಚೂರಿ ಅಂಗಡಿ ಇಟ್ಟುಕೊಂಡಿರುವವರು ನಮಗಿಂತ ಸುಖವಾಗಿ ಜೀವನ ಮಾಡ್ತಾರೆ ಎಂದು ಸರ್ಕಾರಿ ನೌಕರಿ ಬಗ್ಗೆ ಹಾಸನದ ಹೊಳೆನರಸೀಪುರ ತಹಸೀಲ್ದಾರ್‌ ಬೇಸರ ವ್ಯಕ್ತಪಡಿಸಿದ್ದಾರೆ.…

Read More »
Top News

ಇಂದಿನಿಂದ ಮಹಾಕುಂಭ ಮೇಳ- ಅಭಿವೃದ್ಧಿ ಯೋಜನೆಗಳಿಗೆ ಪ್ರಧಾನಿ ಮೋದಿ ಚಾಲನೆ

ಪ್ರಯಾಗ್‌ರಾಜ್‌: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಜನವರಿ 13ರಿಂದ ಆರಂಭವಾಗಲಿರುವ ಮಹಾಕುಂಭ ಮೇಳ- 2025ಕ್ಕೆ ಭರದಿಂದ ಸಿದ್ಧತೆ ನಡೆದಿವೆ. ರೈಲ್ವೆ ಇಲಾಖೆಯ 1,609 ಕೋಟಿ ರೂ. ಮೊತ್ತದ ವಿವಿಧ…

Read More »
Top News

ರಾಯಚೂರಿನಲ್ಲಿಯೂ ಬಾಣಂತಿಯರ ಸರಣಿ ಸಾವು: ಅಕ್ಟೋಬರ್‌ನಲ್ಲಿ ನಾಲ್ವರು ಬಾಣಂತಿಯರು ಸಾವು

ರಾಯಚೂರು: ಬಳ್ಳಾರಿಯು ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣದ ಬೆನ್ನಲ್ಲೇ ಬೆಳಗಾವಿಯಲ್ಲಿಯೂ ಬಾಣಂತಿಯರ ಹಾಗೂ ಶಿಶುಗಳ ಮಾರನ ಹೋಮದ ಬಗ್ಗೆ ವರದಿಯಾಗಿತ್ತು. ಇದೀಗ ರಾಯಚೂರಿನಲ್ಲಿಯೂ ಬಾಣಂತಿಯರ…

Read More »
Top News

ಇಂದು ದರ್ಶನ್‌ಗೆ ಬೇಲ್‌ ಕ್ಯಾನ್ಸಲ್– ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ರೆಗ್ಯುಲರ್‌ ಬೇಲ್‌ ಸಿಗುವ ವಿಚಾರದಲ್ಲಿ ಮತ್ತೆ ನಿರಾಸೆಯಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ಡಿ.9ಕ್ಕೆ ಮುಂದೂಡಿದೆ. ಕೊಲೆ…

Read More »
Top News

ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಜೆಡಿಎಸ್‌-ಬಿಜೆಪಿ ಸಿದ್ಧತೆ; ಬಿಜೆಪಿ ವರಿಷ್ಠರ ಜೊತೆ ಚರ್ಚೆ

ಬೆಂಗಳೂರು: ಮುಂದಿನ ದಿನಗಳಲ್ಲಿ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಾಗಿ ಜೆಡಿಎಸ್‌ ಭರದ ಸಿದ್ಧತೆಯನ್ನು ಕೈಗೊಂಡಿದೆ. ಈಗಾಗಲೇ ವಿವಿಧ ವಿಷಯಗನ್ನು ಸಿದ್ಧತೆ ಮಾಡಿಕೊಂಡು ಇದರ ಬಗ್ಗೆ ಜೆಡಿಎಸ್‌ ಯುವ…

Read More »
Top News

ರಜೆ ಮುಗಿಸಿ ಬೆಂಗಳೂರಿನತ್ತ ಜನ, ಎಲ್ಲೆಲ್ಲೂ ನೋಡಿದರು ಟ್ರಾಫಿಕ್ ಜಾಮ್‌ ಜಾಮ್!

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ ಹಿನ್ನೆಲೆ ತಮ್ಮ ಊರುಗಳಿಗೆ ತೆರಳಿದ್ದ ಜನ, ರಜೆ ಮುಗಿಸಿ ಮತ್ತೆ ಬೆಂಗಳೂರನತ್ತ ವಾಪಸ್‌ ಆಗುತ್ತಿದ್ದಾರೆ. ಈ ಹಿನ್ನೆಲೆ ನಗರದ…

Read More »
Top News

ಅವಧಿಪೂರ್ಣ ಸಿದ್ಧರಾಮಯ್ಯನವರೇ ಸಿಎಂ- ಶಾಸಕ ಅಬ್ಬಯ್ಯ ವಿಶ್ವಾಸ

ಹುಬ್ಬಳ್ಳಿ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯನವರಿಗೆ ಗೆಲುವು ನಿಶ್ಚಿತ. ನಲವತ್ತು ವರ್ಷಗಳ ಜನಪ್ರೀಯ ರಾಜಕಾರಣದಲ್ಲಿ ಯಾವುದೇ ಒಂದು ಕಳಂಕವಿಲ್ಲದೆ ರಾಜಕೀಯ ಮಾಡಿದ್ದಾರೆ ಎಂದು ಶಾಸಕ ಪ್ರಸಾದ ಅಬ್ಬಯ್ಯ…

Read More »
Top News

ಗ್ಯಾರಂಟಿ ಜಾರಿಗೆ ತಂದ ಹಿಮಾಚಲದಲ್ಲಿ ನೌಕರರ ವೇತನಕ್ಕೂ ಕತ್ತರಿ

ಶಿಮ್ಲಾ: ಅನೇಕ ಉಚಿತ ಗ್ಯಾರಂಟಿ ಯೋಜನೆ ಘೋಷಣೆ, ಹಳೆ ಪಿಂಚಣಿ ಯೋಜನೆ ಜಾರಿ ಬಳಿಕ ಭಾರೀ ಅರ್ಥಿಕ ಸಂಕಷ್ಟಕ್ಕೆ ಸಿಕ್ಕಿಹಾಕಿಕೊಂಡಿರುವ ಹಿಮಾಚಲ ಪ್ರದೇಶದಲ್ಲಿ ಇದೀಗ ಸರ್ಕಾರಿ ನೌಕರರ…

Read More »
Top News

ದರ್ಶನ್ & ಗ್ಯಾಂಗ್ ವಿರುದ್ಧದ 3,991 ಪುಟಗಳ ಚಾರ್ಜ್‌ಶೀಟ್‌- ಚಾರ್ಜ್‌ಶೀಟ್‌ನಲ್ಲಿ ಏನಿದೆ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಮಾರುತೇಶ್ ಪರಸುರಾಮ್ ಮೋಹಿತ್ ಅವರಿಗೆ…

Read More »
Top News

ಸಿದ್ದರಾಮಯ್ಯ ಅವರಿಗೆ ನ್ಯಾಯ ಸಿಗುತ್ತದೆ- ಗೂಳಿಹಟ್ಟಿ ಶೇಖರ್ ಆಡಿಯೋ ವೈರಲ್

ಚಿತ್ರದುರ್ಗ: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯ ಸಿಗುತ್ತೆ. ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೆ ಸಿದ್ದರಾಮಯ್ಯ ಸಾಹೇಬರು ರಾಜಿನಾಮೆ ಕೊಡಬಾರದು. ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿ…

Read More »
Top News

ಪೋಕ್ಸೋ ಕೇಸ್‌ನಲ್ಲಿ ಬಿಎಸ್‌ವೈಗೆ ಮತ್ತೆ ಸಂಕಷ್ಟ!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಈ ಹಿಂದೆ ಬಿಎಸ್​ವೈ ವಿರುದ್ಧ ದಾಖಲಾಗಿ ತಣ್ಣಗಾಗಿದ್ದ ಬಾಲಕಿ ಮೇಲೆನ ಲೈಂಗಿಕ ದೌರ್ಜನ್ಯದ ಪೋಕ್ಸೋ…

Read More »
Top News

ಬಡವರ ಮೇಲೆ ಬೆಸ್ಕಾಂ ಬ್ರಹ್ಮಾಸ್ತ್ರ-ಸೆ 1 ರಿಂದ ನಿಯಮಗಳು ಜಾರಿ

ಬೆಂಗಳೂರು: ಗಡುವು ಮುಗಿದ್ರೂ ಬಿಲ್ ಪಾವತಿಸದ್ದರೆ ವಿದ್ಯುತ್ ಸಂಪರ್ಕ ಕಡಿತ ಮಾಡುವುದಾಗಿ ಬೆಂಗಳೂರು ವಿದ್ಯುತ್​ ಸರಬರಾಜು ಕಂಪನಿ ನಿಯಮಿತ ತಿಳಿಸಿದೆ. ಆ ಮೂಲಕ ಗ್ರಾಹಕರಿಗೆ ವಿದ್ಯುತ‌್ ಸಂಪರ್ಕ…

Read More »
Top News

ಹುಳಬಿದ್ದ ಆಹಾರ ಸೇವಿಸಿ 50 ವಿದ್ಯಾರ್ಥಿಗಳು ಅಸ್ವಸ್ಥ

ಯಾದಗಿರಿ: ಕಲುಷಿತ ಆಹಾರ ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಪ್ರಕರಣ ಸುರಪುರ ತಾಲೂಕಿನ ಕೆಂಭಾವಿ ಹೋಬಳಿಯ ಸುರಪುರ ಗ್ರಾಮದ ವಸತಿ ನಿಲಯದಲ್ಲಿ ನಡೆದಿದೆ. ಈ…

Read More »
Top News

ಬಿಲ್ಲು ಬಾಣ, ಗದೆ ಸಂಕೇತ ತೆರವು ‘ಫ್ರೀಡಂ ಟಿವಿ ಇಂಪ್ಯಾಕ್ಟ್’

ಕೊಪ್ಪಳ: ಬೀದಿ ದೀಪದ ಕಂಬಗಳಲ್ಲಿ ಬಿಲ್ಲು ಬಾಣ, ಗದೆ ಮತ್ತು ತಿರುಪತಿ ತಿಮ್ಮಪ್ಪನ ಸಂಕೇತ ವಿವಾದದ ಸ್ವರೂಪ ಪಡೆದುಕೊಂಡಿದ್ದ ವಿಚಾರಕ್ಕೆ ಬ್ರೇಕ್ ಬಿದ್ದಿದೆ. ಫ್ರೀಡಂಯ ವರದಿ ಬೆನ್ನಲ್ಲೆ…

Read More »
Top News

ದರ್ಶನ್‌ರನ್ನು ಭೇಟಿ ಮಾಡಿದ್ದಕ್ಕೆ ಮತ್ತೆ ಎಸಿಪಿ ಕಚೇರಿಗೆ ಹಾಜರಾದ ಚಿಕ್ಕಣ್ಣ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ನಟ ಚಿಕ್ಕಣ್ಣ ಇಂದು ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ…

Read More »
Freedom TV

ಧರ್ಮನ ವಿಡಿಯೋ ಕಾಲ್​ನಿಂದ ದರ್ಶನ್ ಲಾಕ್

ಬೆಂಗಳೂರು: ಜೈಲಿನಲ್ಲಿ ವಿಡಿಯೋ ಕಾಲ್ ಮಾಡಿ ಮಾತಡಿದ್ದ ದರ್ಶನ್, ಧರ್ಮ ಹಾಗೂ ಸತ್ಯನನ್ನ ಪರಪ್ಪನ ಅಗ್ರಹಾರ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ದರ್ಶನ್ ನಗಗೆ ಗೊತ್ತಿಲ್ಲದೆ…

Read More »
Top News

ಸಿಎಂ-ತಿಮ್ಮಾಪುರ್ ಅಬಕಾರಿ ವಿಚಾರವಾಗಿ ಜಟಾಪಟಿ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ತಡೆ ವಿಚಾರವಾಗಿ ಸಿಎಂ‌ ಸಿದ್ದರಾಮಯ್ಯ-ಸಚಿವ ಆರ್​.ಬಿ.ತಿಮ್ಮಾಪುರ  ನಡುವೆ ಜಟಾಪಟಿ ನಡೆದಿದೆ. ಅಬಕಾರಿ ಇಲಾಖೆ ವರ್ಗಾವಣೆ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪದ ಕೇಳಿ…

Read More »
Top News

ದರ್ಶನ್​ಗೆ ಬಗ್ಗೆ ಸುಮಲತಾ ಹೇಳಿದ್ದೇನು..?

ಬೆಂಗಳುರು: ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್​ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಸುಮಲತಾ ಅಂಬರೀಷ್ ಪ್ರತಿಕ್ರಿಯೆ ನೀಡಿದ್ದಾರೆ. ಮಾದ್ಯಮಗಳೊಂದಿಗೆ ಸುಮಲತಾ ಅವರು ಮಾತನಾಡಿ, ಇದು ಕೇವಲ…

Read More »
Top News

ಪತ್ನಿಯನ್ನು ಕೊಲೆಗೈದ ಕೊಲೆಗಡುಕ ಪತಿ ಅಂದರ್

ಬೆಂಗಳೂರು: ಪತ್ನಿಯನ್ನು ಶಂಕಿಸಿ ಕೊಲೆ ಮಾಡಿ, ಆಕೆಯನ್ನು ಯಾರೋ ಹತ್ಯೆ ಮಾಡಿದ್ದಾರೆ ಎಂದು ನಾಟಕವಾಡುತ್ತಿದ್ದ ಆರೋಪಿ ಪತಿಯನ್ನು ಬಾಗಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಪತ್ನಿ ಮುಮ್ತಾಜ್ ಎಂಬಾಕೆಯನ್ನು ಕಬ್ಬಿಣದ…

Read More »
Top News

ಕುಡಿಯುವ ನೀರಿಗಾಗಿ ಖಾಲಿ ಕೊಡ ಹಿಡಿದು ಪ್ರತಿಭಟನೆ

ಸಿರುಗುಪ್ಪ: ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ 5, 6 ಮತ್ತು 7ನೇ ವಾರ್ಡಿಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ಉಂಟಾಗಿದ್ದು ಅಸಮರ್ಪಕ ನೀರು ಪೂರೈಕೆಯ ವಿರುದ್ದ ನಾಗರಿಕರು ಬೀದಿಗಿಳಿದು ಪಟ್ಟಣ…

Read More »
Top News

ಲಾರಿಗೆ ಆಂಬುಲೆನ್ಸ್ ಡಿಕ್ಕಿ– ಸ್ಥಳದಲ್ಲೇ ಮಹಿಳೆ ಸಾವು

ಚಿತ್ರದುರ್ಗ: ಕೆ.ಬಳ್ಳಕಟ್ಟೆ ಬಳಿ ನಿಂತಿದ್ದ ಲಾರಿಗೆ ಹಿಂದಿನಿಂದ ಆಂಬ್ಯುಲೆನ್ಸ್ ಡಿಕ್ಕಿ ಹಿಡೆದ ಪರಿಣಾಮ ಮಹಿಳೆಯೋರ್ವಳು ಸ್ಥಳದಲ್ಲಿ ಮೃತಪಟ್ಟಿದ್ದು, ಇಬ್ಬರು ಬಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ…

Read More »
Top News

ಯಶವಂತಪುರ ರೈಲ್ವೇ ನಿಲ್ದಾಣ ಕಾಮಗಾರಿಯಿಂದ ಕೆಲ ರೈಲು ಸೇವೆ ರದ್ದು, ಇಲ್ಲಿದೆ ಕ್ಯಾನ್ಸಲ್ ಪಟ್ಟಿ!

ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಲ್ಲಿ ಕಾಮಗಾರಿ ನಡೆಯುತ್ತಿದೆ.ಇದರ ಪರಿಣಾಮ ಕೆಲ ರೈಲು ಸೇವೆ ರದ್ದು ಮಾಡಲಾಗಿದೆ. 8ಕ್ಕೂ ಹೆಚ್ಚು ರೈಲುಗಳನ್ನು ಬೇರೆ ನಿಲ್ದಾಣಕ್ಕೆ ಮಾರ್ಗ ಬದಲಾಯಿಸಲಾಗಿದೆ. ರದ್ದಾಗಿರುವ…

Read More »
Top News

ಸೀರೆ ಉಟ್ಟು ಬಂದ ನಾಗಿಣಿಗೆ ಮನಸೋತ ಗಂಡ್‌ಹೈಕ್ಳು!

ಮಳೆಗಾಲದಲ್ಲಿ ಹಾವುಗಳು ಜನರು ಇರೋ ಕಡೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತೆ. ಮಳೆಗಾಲದಲ್ಲಿ ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಹಾವುಗಳ ಕಾಟ ಹೆಚ್ಚಾಗಿರುತ್ತದೆ. ಹಾವು ಕಂಡ ಕೂಡಲೇ ಜನರು ಹಾವು ಹಿಡಿಯುವವರಿಗೆ…

Read More »
Top News

ಹೊಸ ಸಿನಿಮಾ ಸೆಟ್​ನಲ್ಲಿ ಯಶ್ ಜತೆ ಹೊಸ ಲುಕ್​ನಲ್ಲಿ ಶಿವಣ್ಣ

ಸದ್ಯ ಸ್ಯಾಂಡಲ್​​ವುಡ್​​ನಲ್ಲಿ ಸಿನಿಮಾಗಳ ಶೂಟಿಂಗ್ ಕೆಲಸ​ ಜೋರಾಗಿ ನಡೆಯುತ್ತಿದೆ. ಕೆಜಿಎಫ್​ ಬಳಿಕ ಯಶ್​ ಅವರು ಟಾಕ್ಸಿಕ್​​ನಲ್ಲಿ ಬ್ಯುಸಿ ಇದ್ದರೇ, ಇತ್ತ ಶಿವಣ್ಣ ಕೂಡ ತಮ್ಮ 131ನೇ ಸಿನಿಮಾ…

Read More »
Top News

ಪ್ರಾಸಿಕ್ಯೂಷನ್ ಗೆ ಅನುಮತಿ ಕುರಿತು: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೆಂಬಲಿಗರ ಪ್ರತಿಭಟನೆ

ಮೈಸೂರು : ಮುಡಾ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ…

Read More »
Top News

ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಜಿ.ಪರಮೇಶ್ವರ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವ ಆಗಲ್ಲ. ನಾವು ಸಿಎಂ ಪರ ನಿಂತುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ…

Read More »
Top News

ಕಿಟಕಿಯೊಳಗೆ ನುಸುಳಿದ ಮಹಿಳೆ: ವಿಡಿಯೋ ವೈರಲ್

ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡಿದ ಬೆನ್ನಲ್ಲೇ ಬಸ್ಸಿನಲ್ಲಿ ಮಹಿಳೆಯರು ನಾನಾ ರೀತಿಯಲ್ಲಿ ಅವತಾರಗಳನ್ನಾಡುವ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​​ ಆಗುತ್ತಿರುತ್ತವೆ. ಇದೀಗ…

Read More »
Top News

ಮೈಸೂರು ಚಲೋ ಪಾದಯಾತ್ರೆ ಸಮಾರೋಪ ಸಮಾವೇಶಕ್ಕೆ ಚಾಲನೆ

ಮೈಸೂರು: ಮುಡಾ, ವಾಲ್ಮೀಕಿ ಹಗರಣ ವಿರುದ್ಧ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಜೊತೆಯಾಗಿ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಯ ಸಮಾರೋಪ ಸಮಾರಂಭ ಮೈಸೂರಿನಲ್ಲಿ ನಡೆಯುತ್ತಿದೆ. ಅರಮನೆ ಸಮೀಪದ…

Read More »
Top News

ಹೇಗಿತ್ತು ನೋಡಿ ಮಿಲನಾ ನಾಗರಾಜ್ ಸೀಮಂತಶಾಸ್ತ್ರ: ಇಲ್ಲಿವೆ ಫೋಟೋಸ್

ಮಿಲನಾ ನಾಗರಾಜ್ ಅವರು ಸೀಮಂತ ಶಾಸ್ತ್ರಕ್ಕೆ ಕುಟುಂಬದವರು ಹಾಗೂ ಕೆಲವೇ ಕೆಲವು ಆಪ್ತರು ಆಗಮಿಸಿ ಮಿಲನಾಗೆ ಶುಭಕೋರಿದ್ದಾರೆ. ಸೀಮಂತದ ಫೋಟೋ ಈಗ ಜನರ ಗಮನ ಸೆಳೆದಿದೆ. ಮಿಲನಾ…

Read More »
Top News

ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನಿಸುತ್ತಿರುವ ಆರೋಪಿಗೆ- ಗುಂಡೇಟು ಕೊಟ್ಟ ಲೇಡಿ ಪಿಎಸ್‌ಐ

ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ದರೋಡೆಕೋರನಿಗೆ ಗುಂಡೇಟು ನೀಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಗುಂಡೇಟು ತಿಂದ ಆರೋಪಿಯನ್ನು ಹೈದರಾಬಾದ್ ಮೂಲದ ಫರ್ಹಾನ್ ಶೇಖ್ ಎಂದು ಗುರುತಿಸಲಾಗಿದೆ.…

Read More »
Top News

ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶಪೂರ್ವಕ: ನಿರ್ಮಲಾ ಸೀತಾರಾಮನ್

ನವದೆಹಲಿ: ಈ ಬಾರಿಯ ಬಜೆಟ್ 2024 ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಉದ್ದೇಶಪೂರ್ವಕವಾಗಿ ನಾಗರಿಕರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ ಎಂದು ಹಣಕಾಸು ಸಚಿವೆ…

Read More »
Top News

ಡಿಕೆಶಿ ಭಾಷಣದ ವೇಳೆ ‘ಡಿ ಬಾಸ್.. ಎಂದು ಘೋಷಣೆ ಕೂಗಿದ ದರ್ಶನ್ ಅಭಿಮಾನಿಗಳು

ರಾಮನಗರ: ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಭಾಷಣ ಮಾಡುವಾಗ ದರ್ಶನ್ ಅಭಿಮಾನಿಗಳು ‘ಡಿ ಬಾಸ್.. ಡಿ ಬಾಸ್’ ಎಂದು ಘೋಷಣೆ ಕೂಗಿರುವ ಪ್ರಸಂಗ ನಡೆದಿದೆ. ಕಾರ್ಯಕ್ರಮದಲ್ಲಿ…

Read More »
Top News

ಮುಂದಿನ 5 ವರ್ಷಗಳ ಕಾಲ ದೇಶಕ್ಕಾಗಿ ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಿನಿಂದ ಹೋರಾಡಬೇಕು; ಪ್ರಧಾನಿ ಮೋದಿ

ನವದೆಹಲಿ: ಮಂಗಳವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್ ಮುಂದಿನ ಐದು ವರ್ಷಗಳ ಮಾರ್ಗಸೂಚಿಯನ್ನು ರೂಪಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಹೇಳಿದ್ದು, ಇದೇ ವೇಳೆ ವಿರೋಧ ಪಕ್ಷಗಳ…

Read More »
Top News

ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಬೈಡೆನ್‌ ಹೊರಕ್ಕೆ – ಭಾರತ ಮೂಲದ ಕಮಲಾ ಹ್ಯಾರಿಸ್‌ಗೆ ಮಣೆ

ವಾಷಿಂಗ್ಟನ್: ಜೋ ಬೈಡೆನ್‌ (Joe Biden) ಯುಎಸ್‌ ಅಧ್ಯಕ್ಷೀಯ ಚುನಾವಣೆಯಿಂದ ಹೊರಗುಳಿದಿದ್ದಾರೆ. ಡೆಮಾಕ್ರಟಿಕ್‌ ಪಕ್ಷದ ಹೊಸ ಅಭ್ಯರ್ಥಿಯಾಗಿ ಉಪಾಧ್ಯಕ್ಷೆಯಾಗಿರುವ ಕಮಲಾ ಹ್ಯಾರಿಸ್‌ (Kamala Harris) ಅವರನ್ನು ಅನುಮೋದಿಸಿದ್ದಾರೆ. ಅಧ್ಯಕ್ಷೀಯ…

Read More »
Top News

ಎದೆಯ ಸೀಳು ಕಾಣುವಂತೆ ತುಂಡು ಬಟ್ಟೆ ತೊಟ್ಟ ‘ಹೆಬ್ಬುಲಿ’ ನಟಿ ವಿರುದ್ಧ ನೆಟ್ಟಿಗರು ಗರಂ

ಕನ್ನಡದ ‘ಹೆಬ್ಬುಲಿ’ ನಟಿ ಅಮಲಾ ಪೌಲ್ (Amala Paul) ಇತ್ತೀಚೆಗೆ ಗಂಡು ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮತ್ತೆ ಸಿನಿಮಾ ಕೆಲಸದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕಾಲೇಜು ಕಾರ್ಯಕ್ರಮವೊಂದರಲ್ಲಿ…

Read More »
Top News

ಮಳೆಯಿಂದಾದ ಅನಾಹುತಕ್ಕೆ NDRF ಪ್ರಕಾರ ಪರಿಹಾರ ವರದಿ ಸಲ್ಲಿಸುವಂತೆ : ಸಿದ್ದರಾಮಯ್ಯ ಸೂಚನೆ

ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಅನಾಹುತಕ್ಕೆ NDRF ಪ್ರಕಾರ ಪರಿಹಾರ ಒಗದಿಸುವ ಕುರಿತಂತೆ ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಸಿಎಂ ಸೂಚನೆ. ಕಾರವಾರ ಜು 21:…

Read More »
Top News

ರಾಜ್ಯ ಸರಕಾರದಿಂದ ವಿಳಂಬವಾಗಿದೆ; ಇನ್ನೂ ತಡ ಮಾಡದಿರಲು ಆಗ್ರಹ ತಕ್ಷಣ ಪರಿಹಾರ, ಶಾಶ್ವತ ಸೂರು ಕಲ್ಪಿಸಿ: ವಿಜಯೇಂದ್ರ

ಬೆಂಗಳೂರು: ರಾಜ್ಯ ಸರಕಾರ ಮತ್ತು ಮಾನ್ಯ ಮುಖ್ಯಮಂತ್ರಿಗಳು, ಉಳುವರೆ ಗ್ರಾಮದ ದುರ್ಘಟನೆ ಸಂಬಂಧ ತಕ್ಷಣ ಪರಿಹಾರ ಕೊಡಬೇಕು. ಭಯಭೀತ ಜನರಿಗೆ ಶಾಶ್ವತ ಸೂರು ಕಲ್ಪಿಸಲು ಮುಂದಾಗಬೇಕು ಎಂದು…

Read More »
Top News

ಸಿಎಂ ಸಿದ್ದರಾಮಯ್ಯ ವಿರುದ್ಧವೂ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ: H, D ಕುಮಾರಸ್ವಾಮಿ

ದೇವೇಗೌಡರನ್ನು ಪ್ರಧಾನಿ, ಕುಮಾರಸ್ವಾಮಿಯನ್ನು ಸಿಎಂ ಮಾಡಿದಿವಿ ಎನ್ನುತ್ತಾರೆ; ಆದರೆ, ನಮ್ಮಿಬ್ಬರ ಸರಕಾರಗಳನ್ನು ತೆಗೆದವರು ಯಾರು? ಹಾಸನ: ಮುಡಾ ಹಗರಣದಲ್ಲಿ ಸತ್ತವನು ಸ್ವರ್ಗದಿಂದ ಬಂದು ಡಿನೋಟಿಫಿಕೇಷನ್ ಮಾಡಲು ಅರ್ಜಿ…

Read More »
Top News

ಮಿತಿಮೀರಿದ ರೀಲ್ಸ್ ಹುಚ್ಚು! DSLR ಕ್ಯಾಮರಾ ಖರೀದಿಸಲು ಕಳ್ಳತನಕ್ಕಿಳಿದ ಮನೆಕೆಲಸದಾಕೆ!

ನವದೆಹಲಿ:  ಇತ್ತೀಚಿನ ದಿನಗಳಲ್ಲಿ ಸೋಷಿಯಲ್​ ಮೀಡಿಯಾ ಕ್ರೇಜ್​ ಊಹಿಸಲೂ ಸಾಧ್ಯವಾಗದಷ್ಟು ಹೆಚ್ಚಾಗಿದೆ. ರೀಲ್ಸ್​ ಮೂಲಕ ವೈರಲ್​ ಆಗಲು, ಫೇಮಸ್​ ಆಗಲು ಬಹುತೇಕರು ಬಯಸುತ್ತಾರೆ. ಒಂದಷ್ಟು ನಿಯಮಗಳನ್ನು ಪೂರೈಸಿದರೆ…

Read More »
Top News

ನಟ ದರ್ಶನ್‌ ಗ್ಯಾಂಗ್‌ನ 4ನೇ ಆರೋಪಿ ತಾಯಿ ನಿಧನ

ಚಿತ್ರದುರ್ಗ: ರೇಣುಕಾಸ್ವಾಮಿ ಕೊಲೆ ಪ್ರರಕಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಗ್ಯಾಂಗ್‌ನ ನಾಲ್ಕನೇ ಆರೋಪಿ ರಾಘವೇಂದ್ರನ ತಾಯಿ ನಿಧನರಾಗಿದ್ದಾರೆ. ರಾಘವೇಂದ್ರ ಅಲಿಯಾಸ್‌ ರಘು ತಾಯಿ ಮಂಜುಳಮ್ಮ (75) ಇಂದು…

Read More »
Top News

ಸದನದಲ್ಲಿ `ಒಂದು ಮೊಟ್ಟೆಯ ಕಥೆ’; ನಾನಂತೂ ಮೊಟ್ಟೆ ತಿನ್ನಲ್ಲ, ಮುಟ್ಟೋದೂ ಇಲ್ಲ: ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರು: ನೀವೆಲ್ಲಾ ಮೊಟ್ಟೆ ತಿನ್ನುತ್ತೀರಿ, ನಾನಂತೂ ಮೊಟ್ಟೆ ತಿನ್ನಲ್ಲ, ಮುಟ್ಟೋದೂ ಇಲ್ಲ ಅಂತ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ಪ್ರಶ್ನೋತ್ತರ ಕಲಾಪದ ವೇಳೆ ಅಂಗನವಾಡಿ ಮಕ್ಕಳಿಗೆ ಗುಣಮಟ್ಟದ…

Read More »
Top News

ವಾಲ್ಮೀಕಿ ಹಗರಣ: ಎಸ್​ಐಟಿ ಮುಟ್ಟುಗೋಲು ಹಾಕಿಕೊಂಡ ಹಣದ ವಿವರ ನೀಡಿದ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಣವನ್ನು ಎಸ್‌ಐಟಿ ಮುಟ್ಟುಗೋಲು ಹಾಕಿಕೊಂಡಿರುವ ಅಂಕಿ-ಅಂಶವನ್ನು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದಾರೆ. ಚಿನ್ನ ಇತರೆ ಬೆಲೆಬಾಳುವ ವಸ್ತು…

Read More »
Top News

ಮಾಜಿ ಸಚಿವ ನಾಗೇಂದ್ರ ಪತ್ನಿ ಇಡಿ ವಶಕ್ಕೆ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಪತ್ನಿಯನ್ನು ಜಾರಿ ನಿರ್ದೇಶನಾಲಯ ವಶಕ್ಕೆ ಪಡೆದಿದೆ. ಬೆಂಗಳೂರಿನ…

Read More »
Top News

ನೈಸ್‌ ರಸ್ತೆ ಟೋಲ್‌ ದರ ಏರಿಕೆ ಬೆನ್ನಲ್ಲೇ ಶಾಕ್‌ – ಟೋಲ್‌ನಲ್ಲಿ ಸಂಚರಿಸೋ BMTC ಬಸ್ ಪ್ರಯಾಣ ದರ ಏರಿಕೆ!

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಇದೇ ತಿಂಗಳ ಜುಲೈ 1 ರಿಂದ ನೈಸ್ ರಸ್ತೆ ಟೋಲ್ ದರ ಹೆಚ್ಚಿಸಿರುವ ಬೆನ್ನಲ್ಲೇ, ಬಿಎಂಟಿಸಿ ಪ್ರಯಾಣಿಕರಿಗೆ ಟಿಕೆಟ್ ದರ  ಏರಿಕೆಯ…

Read More »
Top News

ಪದವಾಗಿ ಸತ್ತರೂ ಪದ್ಯವಾಗಿ ಬದುಕಬಹುದು- ಅಪರ್ಣಾರನ್ನು ನೆನೆದು ಕವನ ಬರೆದ ಪತಿ

ನಿರೂಪಕಿ ಅಪರ್ಣಾ (Aparna) ನಿಧನ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಿಗೆ ಆಘಾತವುಂಟು ಮಾಡಿದೆ. ಇದರ ನಡುವೆ  ಅಪರ್ಣಾ ನೆನೆದು ಪತಿ ಕವನ ಬರೆದಿದ್ದಾರೆ. ಪದವಾಗಿ ಸತ್ತರೂ ಪದ್ಯದ…

Read More »
Top News

ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ – 7ನೇ ವೇತನ ಆಯೋಗದ ಶಿಫಾರಸು ಜಾರಿ: ಸಿಎಂ ಘೋಷಣೆ

ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. 7ನೇ ವೇತನ ಆಯೋಗದ  ವೇತನ ಪರಿಷ್ಕರಣೆಯನ್ನು ಆಗಸ್ಟ್‌ 1 ರಿಂದಲೇ ಅನ್ವಯವಾಗುವಂತೆ ಜಾರಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ…

Read More »
Top News

ಕರಾವಳಿ, ಚಿಕ್ಕಮಗಳೂರು-ಹಾಸನಕ್ಕೆ ಸೇರಿ ಹಲವೆಡೆ ಭಾರೀ ಮಳೆ- ಸೋಮವಾರ ರೆಡ್‌ ಅಲರ್ಟ್

ಬೆಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ, ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ನಾಳೆ ಅತಿ ಭಾರೀ ಮಳೆಯಾಗಲಿದೆ. ಮಳೆ…

Read More »
Back to top button