FREEDOMTV

Top News

ಫೆಂಗಲ್ ಚಂಡಮಾರುತ : ತಮಿಳು ನಾಡು ಪ್ರವಾಹ ನಿಭಾಯಿಸಲು ಸಿಎಂಗೆ ಪ್ರಧಾನಿ ಮೋದಿ ಭರವಸೆ

ನವದೆಹಲಿ: ಫೆಂಗಲ್ ಚಂಡಮಾರುತದಿಂದ ತಮಿಳು ನಾಡಿನ ಹಲವು ಜಿಲ್ಲೆಗಳಲ್ಲಿ ಸಾವು-ನೋವು ಉಂಟಾಗಿದ್ದು, ಬೆಳೆನಷ್ಟ, ಜನಜೀವನ ಅಸ್ತವ್ಯಸ್ತವಾಗಿದೆ. ಪರಿಸ್ಥಿತಿಯನ್ನು ನಿಭಾಯಿಸಲು ಎಲ್ಲಾ ರೀತಿಯ ನೆರವು ನೀಡುವುದಾಗಿ ತಮಿಳು ನಾಡು ಮುಖ್ಯಮಂತ್ರಿ…

Read More »
Top News

ತೀವ್ರ ಅನಾರೋಗ್ಯ, ಥಾಣೆಯ ಆಸ್ಪತ್ರೆಗೆ ದಾಖಲಾದ ಏಕನಾಥ್ ಶಿಂಧೆ..! ಮಹಾರಾಷ್ಟ್ರ ಹಂಗಾಮಿ ಸಿಎಂಗೆ ಏನಾಯ್ತು?

ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆ ವಿಳಂಬವಾಗುತ್ತಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಆರೋಗ್ಯ ಸಮಸ್ಯೆಯಿಂದ ಮನೆಯಿಂದ ಹೊರಗೆ ಬರಲೂ ಆಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಶಿಂಧೆ ಅವರ ಸ್ಥಿತಿ ನೋಡಿ ವೈದ್ಯರ…

Read More »
Top News

ಛತ್ರಪತಿ ಶಿವಾಜಿ ಮಹಾರಾಜ್ ಐತಿಹಾಸಿಕ ಪಾತ್ರದಲ್ಲಿ ಡಿವೈನ್‌ ಸ್ಟಾರ್ ರಿಷಬ್ ಶೆಟ್ಟಿ

ಬೆಂಗಳೂರು : ತೆಲುಗಿನಲ್ಲಿ ‘ಹನುಮಾನ್‌’ ಸಿನಿಮಾ ಘೋಷಣೆ ಬೆನ್ನಲ್ಲೇ ನಟ ರಿಷಬ್‌ ಶೆಟ್ಟಿ ಅವರ ‘ದಿ ಪ್ರೈಡ್‌ ಆಫ್‌ ಭಾರತ್‌ ಛತ್ರಪತಿ ಶಿವಾಜಿ ಮಹಾರಾಜ್‌’ ಸಿನಿಮಾ ಘೋಷಣೆಯಾಗಿದೆ. ಈ…

Read More »
Top News

ಆಂಧ್ರ ಡಿಸಿಎಂ ಪವನ್ ಕಲ್ಯಾಣ್​ಗೆ ಧನ್ಯವಾದ ಹೇಳಿದ ಅಲ್ಲು ಅರ್ಜುನ್..! ಏನಿದು ದಿಢೀರ್​ ಬೆಳವಣಿಗೆ..?

ಪುಷ್ಪ 2 ಕ್ರೇಜ್ ಜೋರಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಪುಷ್ಪ ಟ್ರೇಲರ್ ಸಖತ್ ಸದ್ದು ಮಾಡ್ತಿದೆ. ಅಲ್ಲು ಅರ್ಜುನ್​ ಅಬ್ಬರವನ್ನು ಥಿಯೇಟರ್​ನಲ್ಲಿ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ. ​ಸುಕುಮಾರ್ ನಿರ್ದೇಶನದ ಅಲ್ಲು…

Read More »
Top News

ಭೂಮಿ ಸಮೀಪದಲ್ಲೇ ಹಾದು ಹೋಗಲಿದೆ ಫುಟ್‌ಬಾಲ್‌ ಸ್ಟೇಡಿಯಂ ಗಾತ್ರದ ಕ್ಷುದ್ರಗ್ರಹ..! ಭೂಮಿಗೆ ಕಾದಿದೆಯಾ ಗಂಡಾಂತರ..?

ದೆಹಲಿ: ಭೂಮಿಯ ಮೂಲಕ ಸ್ಟೇಡಿಯಂ ಗಾತ್ರದ ಬೃಹತ್ ಕ್ಷುದ್ರಗ್ರಹವೊಂದು ಮಂಗಳವಾರ ಹಾದುಹೋಗಲಿದೆ ಎಂದು ನಾಸಾ ವಿಜ್ಞಾನಿಗಳು ತಿಳಿಸಿದೆ. ಆದರೆ, ಇದು ಯಾವುದೇ ಅಪಾಯಕಾರಿಯಲ್ಲ ಎಂದು ವಿಜ್ಞಾನಿಗಳು ಖಚಿತಪಡಿಸಿದ್ದಾರೆ.…

Read More »
Top News

ಶಬರಿಮಲೆ ಆನ್‌ಲೈನ್‌ ಬುಕ್ಕಿಂಗ್‌ ಪೂರ್ಣ: ಈ 3 ಸ್ಥಳಗಳಲ್ಲಿ ಮಾತ್ರ ಸಿಗಲಿದೆ ಸ್ಪಾಟ್ ಬುಕಿಂಗ್ ಸೌಲಭ್ಯ

ಶಬರಿಮಲೆ: ಈ ಬಾರಿ ಶಬರಿಮಲೆ ಕ್ಷೇತ್ರ ಭೇಟಿಗೆ ಅಯ್ಯಪ್ಪ ಭಕ್ತರ ದಟ್ಟಣೆ ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಲ್ಲೇ ಇದೆ. ಶಬರಿಮಲೆಗೆ ದರ್ಶನಕ್ಕೆ ಬರುವ ಅಯ್ಯಪ್ಪ ಭಕ್ತರಿಗೆ ವರ್ಚುಯಲ್ ಸರತಿ…

Read More »
Top News

ಬೇಸಿಗೆಗೂ ಮೊದಲೇ ಕನ್ನಡಿಗರಿಗೆ ಕಾದಿದೆ ಕರೆಂಟ್ ಶಾಕ್..? ವಿದ್ಯುತ್ ದರ ಏರಿಕೆಗೆ ಪ್ರಸ್ತಾವನೆ

ಬೆಂಗಳೂರು: ವಿದ್ಯುತ್ ಸರಬರಾಜು ಕಂಪನಿ ಸೇರಿದಂತೆ ಇನ್ನಿತರೆ ಕಂಪನಿಗಳು ವಿದ್ಯುತ್ ದರವನ್ನು ಹೆಚ್ಚಳ ಮಾಡುವ ಕುರಿತು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿವೆ. ಬೇಸಿಗೆ ಆರಂಭವಾಗೋ…

Read More »
Top News

ವಿಜಯೇಂದ್ರ ನಕಲಿ ನೊಟೀಸ್ ಮಾಡಿಸಿ ತೋರಿಸಿದ್ದಾನೆ: ಯತ್ನಾಳ್ ಹೊಸ ಬಾಂಬ್

ದೆಹಲಿ: ಸ್ವಪಕ್ಷೀಯರ ವಿರುದ್ಧವೇ ನಿರಂತರವಾಗಿ ವಾಗ್ದಾಳಿ ನಡೆಸುತ್ತಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮಗೆ ಶಿಸ್ತು ಸಮಿತಿ ನೊಟೀಸ್ ಬಂದಿರುವ ಬಗ್ಗೆ ಹೊಸ ವರಸೆ ತೆಗೆದಿರುವನ್ನೆ ಹೇಳಿರುವ…

Read More »
Top News

ಗ್ಯಾಸ್‌ ಸಿಲಿಂಡರ್‌ ಬ್ಲಾಸ್ಟ್‌; ಒಂದೇ ಕುಟುಂಬದ ಮೂವರಿಗೆ ಗಂಭೀರ ಗಾಯ

ಆನೇಕಲ್:  ಅನಿಲ ಸೋರಿಕೆಯಾಗಿ ಭೀಕರ ಗ್ಯಾಸ್‌ ಸಿಲಿಂಡರ್ ಸ್ಫೋಟ ಸಂಭವಿಸಿದ, ಪರಿಣಾಮ ಮೂವರು ಗಂಭೀರ ಗಾಯಗೊಂಡಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಕಾಚನಾಯಕನಹಳ್ಳಿಯಲ್ಲಿ ನಡೆದಿದ್ದು, ಗಾಯಗೊಂಡವರು…

Read More »
Top News

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶಿಸ್ತುಕ್ರಮದ ನೋಟಿಸ್ ಜಾರಿ

ಬೆಂಗಳೂರು: ಬಿಜೆಪಿ ನಾಯಕರ ಬಗ್ಗೆ, ಬಿಜೆಪಿ ಪಕ್ಷದ ಬಗ್ಗೆ ಒಂದಿಲ್ಲೊಂದು ವಿವಾದಾತ್ಮಕ ಹೇಳಿಕೆ ನೀಡುತ್ತಾ, ಬಂಡಾಯವೆದ್ದಿರುವಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ ಶೋಕಾಸ್ ನೋಟಿಸ್…

Read More »
#Exclusive News

ಬ್ರಿಟನ್ ಸಂಸತ್​ನಲ್ಲೂ ಸದ್ದು ಮಾಡಿದ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು

ಬ್ರಿಟನ್: ಹೌಸ್ ಆಫ್ ಲಾರ್ಡ್ಸ್ ನಲ್ಲಿ ನಡೆದ ಇಂಡೋ-ಯುರೋಪಿಯನ್ ಹೂಡಿಕೆ ಸಮ್ಮೇಳನದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಸ್ತಾಪ…

Read More »
Top News

ರಿಲೀಸ್‌ಗೂ ಮುನ್ನ ದಾಖಲೆ ಬರೆದ ‘ಪುಷ್ಪ 2’- 1 ಟಿಕೆಟ್​ ಎಷ್ಟು ಸಾವಿರ?

ಅಲ್ಲು ಅರ್ಜುನ್ ನಟನೆಯ ‘ಪುಷ್ಪ 2’ ಸಿನಿಮಾ ಬಿಡುಗಡೆಗೆ ಇನ್ನು ನಾಲ್ಕು ದಿನಗಳಷ್ಟೆ ಬಾಕಿ ಉಳಿದಿವೆ. ಹಲವು ರಾಜ್ಯಗಳಲ್ಲಿ ಸಿನಿಮಾದ ಅಡ್ವಾನ್ಸ್ ಬುಕಿಂಗ್ ನಿನ್ನೆ ಓಪನ್ ಆಗಿದೆ.…

Read More »
Top News

ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿದಾಗ ಅಶೋಕ್‌ ಎಲ್ಲಿದ್ರು ಡಿಕೆಶಿ ಪ್ರಶ್ನೆ

ಬೆಂಗಳೂರು: ಜೆಡಿಎಸ್ ಸರ್ಕಾರ ಇದ್ದಾಗ ಬಾಲಗಂಗಾಧರ ಸ್ವಾಮೀಜಿಗಳ ಮೇಲೆ ಕೇಸ್ ಹಾಕಿದ್ರಲ್ಲಾ, ಆಗ ಸಮಯದಲ್ಲಿ ಬಿಜೆಪಿಯವರು ಎಲ್ಲೋಗಿದ್ರು? ನಿರ್ಮಲಾನಂದನಾಥ ಸ್ವಾಮೀಜಿಗಳ ಫೋನ್ ಟ್ಯಾಪ್ ಮಾಡಿದಾಗ ಯಾಕೆ ಮಾತಾಡ್ತಿಲ್ಲ?…

Read More »
Top News

ಒಂದು ಕ್ಷಣವೂ ಯೋಚಿಸದೇ ದಾಖಲೆ ಬಿಡುಗಡೆ ಮಾಡಲಿ- ಯತ್ನಾಳ್‌ಗೆ ವಿಜಯೇಂದ್ರ ಬಹಿರಂಗವಾಗಿ ಸವಾಲ್‌

ಬೆಂಗಳೂರು: ನನ್ನ ವಿರುದ್ಧ ಏನೇ ದಾಖಲೆಗಳು, ವೀಡಿಯೋಗಳು ಇದ್ರು ಒಂದು ಕ್ಷಣವೂ ಯೋಚನೆ ಮಾಡದೆ, ತಕ್ಷಣ ಬಿಡುಗಡೆ ಮಾಡಲಿ. ಶುಭ ಮುಹೂರ್ತಕ್ಕೆ ಕಾದು ಕುಳಿತುಕೊಳ್ಳುವುದು ಬೇಡ ಎಂದು…

Read More »
Top News

ಮರಕ್ಕೆ ಕಾರು ಡಿಕ್ಕಿ; ವೈದ್ಯರು, ಓರ್ವ ವಕೀಲ ಸ್ಥಳದಲ್ಲೇ ಸಾವು

ಬಳ್ಳಾರಿ: ರಸ್ತೆ ಪಕ್ಕದ ಮರಕ್ಕೆ ಕಾರುವೊಂದು ಡಿಕ್ಕಿ ಹೊಡೆದ ಪರಿಣಾಮ ಬಳ್ಳಾರಿ ಬಿಮ್ಸ್ ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ಓರ್ವ ವಕೀಲ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರ…

Read More »
Top News

ಫೆಂಗಲ್ ಚಂಡಮಾರುತಕ್ಕೆ ತಮಿಳುನಾಡು, ಆಂಧ್ರದಲ್ಲಿ ತತ್ತರ : ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಎಚ್ಚರಿಕೆ

ಬೆಂಗಳೂರು: ನೈರುತ್ಯ ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಫೆಂಗಲ್ ಚಂಡಮಾರುತದ ಅಬ್ಬರ ರಾಜ್ಯದ ಮೇಲೂ ಪ್ರಭಾವ ಬೀರುತ್ತಿದ್ದು, ಮುಂದಿನ ಮೂರ್ನಾಲ್ಕು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಜಿಲ್ಲೆಗಳನ್ನು ಕಾಡುವ…

Read More »
Top News

ಡಿಸೆಂಬರ್ 5 ರಂದು ಮಹಾಯುತಿ ಮೈತ್ರಿಕೂಟದ ಹೊಸ ಸರ್ಕಾರ ರಚನೆ: ಫಡ್ನವಿಸ್ ಮತ್ತೆ ಸಿಎಂ ಆಗುವ ಸಾಧ್ಯತೆ

ಮುಂಬೈ: ಮಹಾರಾಷ್ಟ್ರದಲ್ಲಿ ಡಿಸೆಂಬರ್ 5 ರಂದು ಮಹಾಯುತಿ ಮೈತ್ರಿಕೂಟದ ಹೊಸ ಸರ್ಕಾರ ರಚನೆಯಾಗಲಿದ್ದು, ದೇವೇಂದ್ರ ಫಡ್ನವಿಸ್ ಮತ್ತೆ ಮಹಾರಾಷ್ಟ್ರದ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಬಹುತೇಕ…

Read More »
#Exclusive News

ಕರ್ಮ ಬಡ್ಡಿ ಸಮೇತ ವಾಪಸ್ ಬರುತ್ತೆ: ಧನುಷ್​ಗೆ ನಯನತಾರಾ ಕೌಂಟರ್..!?

ಲೇಡಿ ಸೂಪರ್​ ಸ್ಟಾರ್​ ನಯನತಾರಾ ಹಾಗೂ ಕಾಲಿವುಡ್​ ನಟ ಧನುಷ್​ ನಡುವೆ ನಡೆಯುತ್ತಿರುವ ಮುಸುಕಿನ ಗುದ್ದಾಟ ದಿನ ಕಳೆದಂತೆ ತಾರಕಕ್ಕೇರುತ್ತಲೇ ಇದೆ. ಬಹುಭಾಷಾ ನಟಿ ನಯನತಾರಾ ತಮ್ಮ…

Read More »
Top News

ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದೆಂದು ವಿವಾದತ್ಮಕ ಹೇಳಿಕೆ : ಚಂದ್ರಶೇಖರನಾಥ ಶ್ರೀಗೆ ನೋಟಿಸ್

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ಡಿಸೆಂಬರ್…

Read More »
Top News

Cyclone Fengal: ತಮಿಳುನಾಡಿಗೆ ಅಪ್ಪಳಿಸಲಿದೆ ಫೆಂಗಲ್ ಚಂಡಮಾರುತ.. ಭೂಕುಸಿತ ಸಾಧ್ಯತೆ

ಚೆನ್ನೈ:  ನೈರುತ್ಯ ಬಂಗಾಳ ಕೊಲ್ಲಿಯಲ್ಲಿ ‘ಫೆಂಗಲ್’ ಚಂಡಮಾರುತ ರೂಪುಗೊಂಡಿದ್ದು, ಇಂದು ಉತ್ತರ ತಮಿಳುನಾಡು ಹಾಗೂ ಪುದುಚೇರಿ ಕರಾವಳಿಗೆ ಅಪ್ಪಳಿಸಲಿದೆ. ಫೆಂಗಲ್ ಚಂಡಮಾರುತದಿಂದ ಈಗಾಗಲೇ ಗುಡುಗು ಸಹಿತ ಭಾರಿ…

Read More »
Top News

ಮಹಾರಾಷ್ಟ್ರಕ್ಕೆ ಫಡ್ನವಿಸ್‌ ಸಿಎಂ, ಪವಾರ್‌ ಡಿಸಿಎಂ – ಇಂದೇ ಅಧಿಕೃತ ಪ್ರಕಟಣೆ

ಮುಂಬೈ: ಮಹಾರಾಷ್ಟ್ರ ಸಿಎಂ ಸ್ಥಾನವನ್ನು ದೇವೇಂದ್ರ ಫಡ್ನವಿಸ್‌ ಹಾಗೂ ಉಪಮುಖ್ಯಮಂತ್ರಿ ಸ್ಥಾನವನ್ನು ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ ಅಲಂಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲಿ ಸಿಎಂ ಏಕನಾಥ್‌ ಶಿಂಧೆ…

Read More »
Top News

ಗುಜರಾತ್‌: ಯುವತಿಯನ್ನು ಕೊಂದು ಶವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದ ಹಂತಕ!

ಸೂರತ್: ಇತ್ತೀಚೆಗೆ ಗುಜರಾತ್‌ನ ರೈಲು ನಿಲ್ದಾಣದ ಸಮೀಪ ಅತ್ಯಾಚಾರಕ್ಕಾಗಿ ಯುವತಿಯ ಕೊಲೆಯಾಗಿತ್ತು. ಕೇಸ್‌ನ ಆರೋಪಿಯ ವಿಚಾರಣೆ ಸಂದರ್ಭದಲ್ಲಿ ಹಲವು ಆಘಾತಕಾರಿ ಅಂಶಗಳು ಬಯಲಾಗಿವೆ. ಈತ ಯುವತಿಯ ಕೊಲೆ…

Read More »
Top News

ಚೀನಾ ತಲುಪಿದ ಕಾಲಿವುಡ್ ‘ಮಹಾರಾಜ’ 50 ಕೋಟಿ ಗಳಿಸಿದರೆ ‘ಬಾಹುಬಲಿ’ ದಾಖಲೆ ದೂಳಿಪಟ

ಒಂದು ಕಡೆ ಕಮರ್ಷಿಯಲ್ ಹೀರೋ ಆಗಿದ್ದುಕೊಂಡು ಯಾವುದೇ ಇಮೇಜಿಗೆ ಅಂಟಿಕೊಳ್ಳದ ದಕ್ಷಿಣ ಭಾರತದ ಏಕೈಕ ಹೀರೋ ವಿಜತ್ ಸೇತುಪತಿ. ಒಂದು ಸಿನಿಮಾ ಹಿಟ್ ಆಗುತ್ತಿದ್ದಂತೇ ಅದರ ಗೆಲುವನ್ನು…

Read More »
#Exclusive News

ಹಾಟ್ ಅವತಾರದಲ್ಲಿ ‘ಸಪ್ತ ಸಾಗರದಾಚೆ’ ಸುಂದರಿ: ಫೋಟೋಗಳು ವೈರಲ್

ಸಪ್ತಸಾಗರದಾಚೆ ಎಲ್ಲೋ, ಟೋಬಿ ಬೆಡಗಿ ಚೈತ್ರಾ ಆಚಾರ್ (Chaithra Achar) ಇದೀಗ ಹಾಟ್ ಫೋಟೋಶೂಟ್ ಮೂಲಕ ಸುದ್ದಿಯಲ್ಲಿದ್ದಾರೆ. ಸಖತ್ ಬೋಲ್ಡ್​ ಆಗಿ ಚೈತ್ರಾ ಆಚಾರ್ ಫೋಟೋ ಶೂಟ್​…

Read More »
Sports

RCB ಮಾಜಿ ಸ್ಪಿನ್ ಮಾಂತ್ರಿಕ ಚಹಲ್ ಪತ್ನಿ ಧನಶ್ರೀಗೆ ಸಿನಿಮಾದಲ್ಲಿ ಬೊಂಬಾಟ್ ಆಫರ್

ಟೀಮ್​ ಇಂಡಿಯಾ ಸ್ಪಿನ್​ ಮೆಜಿಶಿಯನ್ ಎಂದು ಹೆಸರು ಪಡೆದ ಯುಜುವೇಂದ್ರ ಚಹಲ್​ ಪತ್ನಿ​ ಧನಶ್ರೀ ವರ್ಮಾಗೆ ಒಂದು ಬಿಗ್ ಬಜೆಟಿನ ಸಿನಿಮಾದಲ್ಲಿ ಆಫರ್​​ ಬಂದಿದೆ. ಚಹಲ್​ ಪತ್ನಿಯ…

Read More »
Sports

ಸೋಷಿಯಲ್ ಮೀಡಿಯಾದಲ್ಲಿ ಆರ್​​ಸಿಬಿ ಹಿಂದಿ ಖಾತೆ ಓಪನ್: ಹಿಂದಿ ಒಲವಿಗೆ ಕನ್ನಡ ಅಭಿಮಾನಿಗಳ ಆಕ್ರೋಶ

ಬೆಂಗಳೂರು: ಐಪಿಎಲ್​​​​​​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನದೆಯಾದ ಕ್ರೇಜ್ ಹುಟ್ಟು ಹಾಕಿದೆ. ಐಪಿಎಲ್​​​​​​​​ನಲ್ಲಿ ಯಾವುದೇ ತಂಡಕ್ಕೆ ಅಭಿಮಾನಿಗಳಿಂದ ಸಿಗದ ಬೆಂಬಲವನ್ನು ಆರ್​​ಸಿಬಿ ಪಡೆದಿದೆ. ಇದೀಗ ಆರ್​​​​ಸಿಬಿ…

Read More »
Top News

ಬಾರ್​ಗೆ ಪರವಾನಗಿ ನೀಡಲು ಲಂಚದ ಆರೋಪ: ಎಫ್​ಐಆರ್ ದಾಖಲಾದರೆ ಚಲುವರಾಯಸ್ವಾಮಿಗೂ ಸಂಕಷ್ಟ

ಮಂಡ್ಯ: ಮಂಡ್ಯದ ಚಂದೂಪುರದಲ್ಲಿ ಬಾರ್ ಆ್ಯಂಡ್ ರೆಸ್ಟೋರೆಂಟ್​​ಗೆ ಪರವಾನಗಿ ನೀಡಲು ಲಂಚ ಕೇಳಿದ ಪ್ರಕರಣ ಸಂಬಂಧ ನೀಡಲಾಗಿರುವ ದೂರಿನ ಜತೆ ಸಲ್ಲಿಕೆಯಾಗಿರುವ ಆಡಿಯೋ ಮತ್ತು ವಿಡಿಯೋ ಸಾಕ್ಷ್ಯದ ಸತ್ಯಾಸತ್ಯತೆ…

Read More »
Top News

ಯಡಿಯೂರಪ್ಪ ವಿರುದ್ದ ಪ್ರಾಸಿಕ್ಯೂಷನ್ ತೂಗುಗತ್ತಿ

ಬೆಂಗಳೂರು : ರಾಜ್ಯ ಸರಕಾರದ ವಿರುದ್ದ ಒಂದಿಲ್ಲೊಂದು ಹಗರಣಗಳ ಆರೋಪ ಮಾಡುತ್ತಿರುವ ಬಿಜೆಪಿ ವಿರುದ್ಧ ಪ್ರಬಲ’ ಅಸ್ತ್ರ ಪ್ರಯೋಗಿಸಲು ಮುಂದಾಗಿರುವ ಸರಕಾರ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧದ…

Read More »
Top News

ಶಿಕ್ಷಕಿ ಮೇಲೆ ಲೈಂಗಿಕ ಕಿರುಕುಳ ಆರೋಪ: ಕೈ ಮುಖಂಡನ ವಿರುದ್ಧ ಎಫ್​​​ಐಆರ್

ಬೆಂಗಳೂರು: ಲೈಂಗಿಕ ಕಿರುಕುಳ ಆರೋಪದಡಿ ಖಾಸಗಿ ಶಾಲೆಯ ಮಾಜಿ ಶಿಕ್ಷಕಿ ನೀಡಿದ ದೂರಿನ ಮೇರೆಗೆ ಖಾಸಗಿ ಶಾಲೆ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಗುರಪ್ಪ ನಾಯ್ಡು ವಿರುದ್ಧ…

Read More »
Top News

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ-2024

ಬೆಂಗಳೂರು: ಕಲಾಭೂಮಿ ಪ್ರತಿಷ್ಠಾನ ಇದೇ ಮೊದಲ ಬಾರಿಗೆ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡುತ್ತಿದೆ. ನಟ, ನಿರ್ದೇಶಕ ಆಸ್ಕರ್ ಕೃಷ್ಣಾ ನೇತೃತ್ವದಲ್ಲಿ ಇದೇ ಮೊದಲ ಬಾರಿಗೆ 69 ನೇ ಕನ್ನಡ…

Read More »
Top News

ಲವ್, ಸೆಕ್ಸ್, ದೋಖಾ – ಇಲಿ ಪಾಷಾಣ ಸೇವಿಸಿ ಅಪ್ರಾಪ್ತೆ ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲವ್, ಸೆಕ್ಸ್, ದೋಖಾ ಪ್ರಕರಣವೊಂದು ವರದಿಯಾಗಿದೆ. ಅಪ್ರಾಪ್ತೆಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ…

Read More »
Top News

ವಯನಾಡು ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಕೈಯಲ್ಲಿ ಸಂವಿಧಾನ ಪುಸ್ತಕ ಹಿಡಿದು ಲೋಕಸಭಾ ಸಂಸದೆಯಾಗಿ ಪ್ರಿಯಾಂಕಾ ಗಾಂಧಿ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು. ಪ್ರಿಯಾಂಕಾ ಗಾಂಧಿ ಅವರು ಈಗ ಸಂಸತ್‌ ಪ್ರವೇಶಿಸಿದ ಗಾಂಧಿ…

Read More »
Top News

ಪಾಗಲ್ ಪ್ರೇಮಿಯಿಂದ ನರ್ಸ್ ಮೇಲೆ ಮಚ್ಚಿನಿಂದ ಹಲ್ಲೆ – ಸಿಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ

ಬೆಳಗಾವಿ: ನಗರದ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಮೇಲೆ ಪಾಗಲ್ ಪ್ರೇಮಿಯೊಬ್ಬ ಆಸ್ಪತ್ರೆಯ ಕೌಂಟರ್ ಬಳಿಯೇ ಮಚ್ಚಿನಿಂದ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಅ.30ರ ಮಧ್ಯಾಹ್ನ ಈ ಘಟನೆ…

Read More »
Top News

ರಾಜ್ಯದಲ್ಲಿ ಮಕ್ಕಳ ಅಪೌಷ್ಟಿಕತೆ ಪ್ರಮಾಣ ಇಳಿಕೆ: ಬಜೆಟ್ ಕಡಿತ ಕಾರಣ ಇಲ್ಲಿದೆ!

ಬೆಂಗಳೂರು: ರಾಜ್ಯದಲ್ಲಿ ಬರೊಬ್ಬರಿ 1.3 ಲಕ್ಷ ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿರುವುದು ಆತಂಕಕ್ಕೆ ಎಡೆ ಮಾಡಿಕೊಟ್ಟಿದೆ. ರಾಜ್ಯದಲ್ಲಿ ಐದು ವರ್ಷದೊಳಗಿನ 1.3 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು, ಈ…

Read More »
Top News

700 ಕೋಟಿ ರೂ. ವೆಚ್ಚದ ರಸ್ತೆ ದುರಸ್ತಿಗೆ ಟೆಂಡರ್’ಗೆ ಆಹ್ವಾನ: BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್

ಬೆಂಗಳೂರು: ರಸ್ತೆ ದುರಸ್ತಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದು, ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಸೋಮವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

Read More »
Top News

RBI ಗವರ್ನರ್ ಶಕ್ತಿಕಾಂತ್​ ದಾಸ್​ ಆರೋಗ್ಯದಲ್ಲಿ ಏರುಪೇರು: ಅಪೋಲೋ ಆಸ್ಪತ್ರೆಗೆ ದಾಖಲು

ಚೆನ್ನೈ: ಭಾರತೀಯ ರಿಸರ್ವ್ ಬ್ಯಾಂಕ್‌ನ ಗವರ್ನರ್ ಶಕ್ತಿಕಾಂತ ದಾಸ್ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಇಂದು ಬೆಳಿಗ್ಗೆ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.…

Read More »
Top News

ಬಿಜೆಪಿ ಶಾಸಕನಿಗೆ ಉದಯಪುರ ಅರಮನೆ ಪ್ರವೇಶಕ್ಕೆ ನಿರಾಕರಣೆ – ಬೆಂಬಲಿಗರಿಂದ ಕಲ್ಲು ತೂರಾಟ

ಜೈಪುರ: ಮೇವಾರ್‌ ರಾಜಮನೆತನದ ಬಿಜೆಪಿ ಶಾಸಕ ವಿಶ್ವರಾಜ್‌ ಸಿಂಗ್‌ ಮೇವಾರ್‌ಗೆ ಅರಮನೆಯ ಒಳಗಡೆ ಪ್ರವೇಶ ಮಾಡಲು ನಿರಾಕರಿಸಿದ್ದ ಹಾಗಾಗಿ ಅರಮನೆಯ ಬಿಜೆಪಿ ಬೆಂಬಲಿಗರಿಂದ ಹೊರಗಡೆ ಪರಿಸ್ಥಿತಿ ಉದ್ವಿಗ್ನಗೊಂಡಿದೆ.…

Read More »
Top News

ಕಲಬುರಗಿ : ನರ್ಸ್‌ ವೇಷದಲ್ಲಿ ಬಂದ ಮಹಿಳೆಯರಿಂದ ನವಜಾತ ಶಿಶು ಅಪಹರಣ

ಕಲಬುರಗಿ: ಗುಲಬರ್ಗ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ಶುಶ್ರೂಷಕಿಯರ ಸೋಗಿನಲ್ಲಿ ಬಂದ ಇಬ್ಬರು ಮಹಿಳೆಯರು, ನವಜಾತ ಗಂಡು ಶಿಶುವನ್ನು ಅಪಹರಿಸಿದ…

Read More »
Top News

ಬೀದರ್‌ : 4 ಪಾಕಿಸ್ತಾನದಷ್ಟು ಆಸ್ತಿಗೆ ವಕ್ಫ್‌ ಬೇಡಿಕೆ ಇಟ್ಟಿದೆ : ಯತ್ನಾಳ್ ಕಿಡಿ

ಬೀದರ್: ವಕ್ಫ್ ವಿರುದ್ಧ ಬಿಜೆಪಿ ನಾಯಕರು ಸಮರ ಸಾರಿದ್ದು, ಒಂದೆಡೆಯಾದರೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಮೂರು ತಂಡಗಳನ್ನು ರಚನೆ ಮಾಡಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದರೆ,…

Read More »
Top News

ನೇತ್ರಾಣಿಯಲ್ಲಿ ಜಾಲಿಯಾಗಿ ಸ್ಕ್ಯೂಬಾ ಡೈವಿಂಗ್ ಮಾಡಿದ ಡಾಲಿ ಧನಂಜಯ

ಉಡುಪಿ:  ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯಗೆ ಸಿನಿಮಾ ಕೆಲಸದಲ್ಲಿ ಬ್ರೇಕ್ ಸಿಕ್ಕ ಬೆನ್ನಲ್ಲೇ ಸ್ನೇಹಿತರ ಜೊತೆ ಟ್ರಿಪ್‌ಗೆ ತೆರಳಿದ್ದಾರೆ. ಉಡುಪಿ ಜಿಲ್ಲೆಯ ನೇತ್ರಾಣಿ ದ್ವೀಪದ ಬಳಿ ಸಮುದ್ರದಲ್ಲಿ…

Read More »
Top News

ತುಮಕೂರು: ಗುರಾಯಿಸಿದ್ದಕ್ಕೆ ಯುವಕನಿಗೆ ಹಿಗ್ಗಾಮುಗ್ಗಾ ಥಳಿತ

ತುಮಕೂರು: ಗುರಾಯಿಸಿದ್ದಾನೆಂದು ಆರೋಪಿಸಿ ಯುವಕನಿಗೆ 15 ಮಂದಿ ಯುವಕರಿದ್ದ ತಂಡ ಹಿಗ್ಗಾಮುಗ್ಗಾ ಥಳಿಸಿದ ಘಟನೆ ತುಮಕೂರು ನಗರದ ಬನಶಂಕರಿ ಬಳಿ ನಡೆದಿದೆ. ಕುಶಾಲ್ (23) ಹಲ್ಲೆಗೆ ಒಳಗಾದ…

Read More »
Top News

ಭೋವಿ ನಿಗಮ ಹಗರಣದ ತನಿಖೆಯ ಜೀವಾ ಆತ್ಮಹತ್ಯೆ ಕೇಸ್ – ಸಿಸಿಬಿಗೆ ವರ್ಗಾವಣೆ

ಬೆಂಗಳೂರು: ಭೋವಿ ನಿಗಮದ ಹಗರಣದ ತನಿಖೆ ಎದುರಿಸಿದ್ದ ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣವನ್ನು ಪೊಲೀಸ್ ಆಯುಕ್ತರು ಸಿಸಿಬಿಗೆ ವರ್ಗಾವಣೆ ಮಾಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭೋವಿ…

Read More »
Top News

ಸಂಸತ್‌ ಚಳಿಗಾಲದ ಅಧಿವೇಶನ – ಜನರಿಂದ ತಿರಸ್ಕರಿಸಲ್ಪಟ್ಟವರು ಸಂಸತ್ತನ್ನು ಅಗೌರವಿಸುತ್ತಾರೆ ಕಾಂಗ್ರೆಸ್​​​ಗೆ : ಮೋದಿ ವಾಗ್ದಾಳಿ

ನವದೆಹಲಿ: ಜನರಿಂದ ಪದೇ ಪದೇ ತಿರಸ್ಕರಿಸಲ್ಪಟ್ಟವರು ಸಂಸತ್ತು ಹಾಗೂ ಪ್ರಜಾಪ್ರಭುತ್ವವನ್ನು ಅಗೌರವಿಸುತ್ತಾರೆ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ ಸುಗಮ ಕಲಾಪಕ್ಕೆ ವಿಪಕ್ಷಗಳಿಗೆ ಮನವಿ…

Read More »
Top News

ಇಂದಿನಿಂದ ಬಸವನಗುಡಿ ಇತಿಹಾಸ ಪ್ರಸಿದ್ಧ ಕಡಲೆಕಾಯಿ ಪರಿಷೆ : ಫೋಟೋಸ್​ ನೋಡಿ

ಬೆಂಗಳೂರು: ಬೆಂಗಳೂರು ಕರಗ ಎಷ್ಟು ಪ್ರಸಿದ್ಧವೋ ಅಷ್ಟೇ ಪ್ರಸಿದ್ಧಿ ಪಡೆದಿರುವುದು ಕಡಲೆಕಾಯಿ ಪರಿಷೆ ಜಾತ್ರೆ. ಬೆಂಗಳೂರಿನಲ್ಲಿ ಪ್ರತಿವರ್ಷ ಕಾರ್ತಿಕ ಮಾಸದ ಕೊನೆ ಸೋಮವಾರ ಬಸವನಗುಡಿಯ ದೊಡ್ಡ ಬಸವನ…

Read More »
Top News

ಬಿಜೆಪಿ ಅಧಿಕಾರದಲ್ಲಿ 2,900 ಎಕ್ರೆಗೆ ವಕ್ಫ್‌ ನೋಟಿಸ್‌; ಬಿಎಸ್‌ವೈಗೆ ಮುಖಭಂಗ ಮಾಡಲು ಯತ್ನಾಳ್‌ ಪ್ರತಿಭಟನೆ: ಪರಮೇಶ್ವರ್‌

ಬೆಂಗಳೂರು: ಬಿಜೆಪಿ ಸರ್ಕಾರದ ಅಧಿಕಾರ ಅವಧಿಯಲ್ಲಿ 2,900 ಎಕರೆಗೆ ವಕ್ಫ್‌ ನೋಟಿಸ್‌ ಜಾರಿಯಾಗಿತ್ತು. ಇದು ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ನೋಟಿಸ್​​ ಅನ್ನು ಅನುಮೋದನೆ ಮಾಡಿದ್ರು. ಅದಕ್ಕಾಗಿ ಶಾಸಕ…

Read More »
Sports

IPL 2025 Auction: ಐಪಿಎಲ್‌ ಇತಿಹಾಸದಲ್ಲೇ ದಾಖಲೆ ಬರೆದ ಪಂತ್ – 27 ಕೋಟಿಗೆ ಲಕ್ನೋ ಪಾಲು

ಐಪಿಎಲ್‌ 2025 ಮೆಗಾ ಹರಾಜಿನಲ್ಲಿ ರಿಷಬ್‌ ಪಂತ್‌ ಇತಿಹಾಸದಲ್ಲೆ ದಾಖಲೆ ಬರೆದಿದ್ದಾರೆ. ರಿಷಬ್ ಪಂತ್ ಬರೋಬ್ಬರಿ 27 ಕೋಟಿಗೆ ಲಕ್ನೋ ಸೂಪರ್‌ಜೈಂಟ್ಸ್‌ ಪಾಲಾಗಿದ್ದಾರೆ. ಆ ಮೂಲಕ ಐಪಿಎಲ್‌ನಲ್ಲೇ…

Read More »
Top News

ಕೇರಳದಿಂದ ಕರ್ನಾಟಕ ಕೆಂಪುದಳ ಶಿಫ್ಟ್​.? ಪಶ್ಚಿಮಘಟಗಳಲ್ಲಿ ನಕ್ಸಲರಿಗಾಗಿ ANF ಶೋಧ..!

ಚಿಕ್ಕಮಗಳೂರು : ದಶಕದಿಂದ ನಕ್ಸಲರ ಸದ್ದಿಲ್ಲದೆ ಮೌನವಾಗಿದ್ದ ಮಲೆನಾಡಿನಲ್ಲಿ, ಮತ್ತೆ ಪ್ರತ್ಯೇಕ್ಷವಾದ ಕೆಂಪುದಳ.. ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಮತ್ತೆ ಗುಂಡಿನ ಸದ್ದು.. ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ,…

Read More »
Top News

ಬೆಳಗಾವಿ: ಕೆರೆಗೆ ಹಾರಿ ಯೋಧ ಆತ್ಮಹತ್ಯೆ

ಬೆಳಗಾವಿ: ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಯೋಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕು ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ. ಚೆನ್ನಮ್ಮನ ಕಿತ್ತೂರು…

Read More »
Top News

ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣ ಪತ್ರ – ವಕ್ಫ್‌ ಅಧಿಕಾರಕ್ಕೆ ಹೈಕೋರ್ಟ್‌ ತಡೆ

ಬೆಂಗಳೂರು: ಬೆಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಗೆ ಮುಸ್ಲಿಮರ ವಿವಾಹ ನೋಂದಣಿ ಪ್ರಮಾಣಪತ್ರ ವಿತರಣೆಗೆ ಅನುವು ಮಾಡಿಕೊಟ್ಟು ಸರಕಾರ ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಗುರುವಾರ ತಡೆ…

Read More »
Top News

ರಾಜ್ಯದ ನಗರಗಳಲ್ಲಿ ವಾಯುಮಾಲಿನ್ಯ ಮಟ್ಟ ನಿಯಂತ್ರಣದಲ್ಲಿದೆ: ವರದಿ ಏನಿದೆ..!

ಬೆಂಗಳೂರು: ಈ ವರ್ಷದ ಚಳಿಗಾಲದ ಅವಧಿಯಲ್ಲಿ ಕರ್ನಾಟಕದ ನಗರಗಳಲ್ಲಿನ ವಾಯು ಗುಣಮಟ್ಟ ಸೂಚ್ಯಂಕವು ದೇಶದ ಇತರ ನಗರಗಳಿಗಿಂತ ಉತ್ತಮವಾಗಿರುವು ತಿಳಿಸಲಾಗಿದೆ. ಇದಲ್ಲದೆ, ರಾಯಚೂರು ಕರ್ನಾಟಕದ ಸ್ವಚ್ಛ ನಗರ…

Read More »
Top News

ಶಿಗ್ಗಾಂವಿ ಸೋಲಿಗೆ ಒಳೇಟು ಕಾರಣ.. ರಾಜ್ಯ ಬಿಜೆಪಿಗರ ಮೇಲೆ ಹೈಕಮಾಂಡ್ ಬ್ರಹ್ಮಾಸ್ತ್ರ..!?

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಎದುರು ನೋಡುತ್ತಿದ್ದ ಬಿಜೆಪಿ ವರಿಷ್ಠರಿಗೆ ಬೈ ಎಲೆಕ್ಷನ್ ಹೀನಾಯ ಸೋಲು ತೀವ್ರ ಮುಜುಗರ ತಂದಿದೆ. ರಾಜ್ಯ ಬಿಜೆಪಿಗರ ವಿರುದ್ಧ ಹೈಕಮಾಂಡ್…

Read More »
Top News

ಬಿಜೆಪಿ ಭದ್ರಕೋಟೆಯಲ್ಲೇ ಬಿಜೆಪಿ ಅಭ್ಯರ್ಥಿಗೆ ಮುಖಭಂಗ

ಬಿಜೆಪಿ ಭದ್ರಕೋಟೆಯಾಗಿದ್ದ ಶಿಗ್ಗಾಂವಿಯಲ್ಲಿ ಭರತ್ಬೊಮ್ಮಾಯಿಗೆ ತೀವ್ರ ಮುಖಭಂಗವಾಗಿದೆ.. ಕಾಂಗ್ರೆಸ್ ಯಾಸೀರ್ ಅಹ್ಮದ್ ಖಾನ್ 1,00,756 ಮತಗಳನ್ನ ಪಡೆದಿದ್ದು, ಭರತ್ ಬೊಮ್ಮಾಯಿ 87, 308 ವೋಟ್ಗಳನ್ನ ಪಡೆದಿದ್ದಾರೆ.. ಶಿಗ್ಗಾಂವಿಯಲ್ಲಿ…

Read More »
Top News

ಹ್ಯಾಟ್ರಿಕ್ ಸೋಲುಂಡ ನಿಖಿಲ್ ಕುಮಾರಸ್ವಾಮಿ..‘ಆ’ ಕಾರಣ ಮುಳುವಾಯ್ತಾ..?

ಚನ್ನ ಪಟ್ಟಣದಲ್ಲಿ ಸಿ.ಪಿ.ಯೋಗೇಶ್ವರ್ ಎದುರು NDA ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೀನಾಯವಾಗಿ ಸೋತಿದ್ದಾರೆ. 1,12,642 ಗಳನ್ನ ಸಿ.ಪಿ.ಯೋಗೇಶ್ವರ್ ಗಳಿಸಿದ್ದು, ನಿಖಿಲ್ ಕುಮಾರಸ್ವಾಮಿ 87,229 ಮತಗಳಿಗೆ ಸೀಮಿತವಾಗಿದ್ದಾರೆ.. ಮಂಡ್ಯ,…

Read More »
Top News

ಪ್ರತಿಸ್ಪರ್ಧಿಗಳನ್ನ ಮಣಿಸಿ ಗೆದ್ದು ಬೀಗಿದ ಜ್ಯೂ.ಇಂದಿರಾ

ವಯನಾಡಿನಲ್ಲಿ ಗೆಲುವಿನ ಪ್ರಿಯಾಂಕಾ ಗಾಂಧಿ ಜಯಭೇರಿ ಬಾರಿಸಿದ್ದಾರೆ.. ಅಣ್ಣ ರಾಹುಲ್ಗಾಂಧಿ ದಾಖಲೆ ಮುರಿದು 4 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿದ್ದಾರೆ . ಇನ್ನು, 2024ರ ಲೋಕ…

Read More »
Top News

ಚನ್ನಪಟ್ಟಣ ಉಪಚುನಾವಣೆ 2024: ಹಣಬಲ, ಅಧಿಕಾರ ಬಲದಿಂದ ಕಾಂಗ್ರೆಸ್ ಗೆಲುವು ಸಾಧಿಸಿದೆ -ಆರ್.ಅಶೋಕ್

ಬೆಂಗಳೂರು: ಉಪುಚುನಾವಣೆಯಲ್ಲಿ ಹಣಬಲ, ಅಧಿಕಾರ ಬಲದಿಂದ ಕಾಂಗ್ರೆಸ್ ಮುಂದೆ ಇದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ಕ್ಷೇತ್ರದಲ್ಲಿ…

Read More »
Top News

2028ರ ಚುನಾವಣೆಯ ಗೆಲುವಿಗೆ ಇದು ಮುನ್ನುಡಿ: ಡಿಕೆ ಶಿವಕುಮಾರ್‌

ಬೆಂಗಳೂರು: ಸುಳ್ಳನ್ನು ಹೇಳಿ ಅಪ್ರಚಾರ ಮಾಡಿದ್ದಾರೆ. ಮತದಾರರು ಪ್ರಜ್ಞಾವಂತರಿದ್ದಾರೆ. ಉಪ ಚುನಾವಣೆಯ ಗೆಲುವು 2028ರ ವಿಧಾನಸಭೆ ಚುನಾವಣೆಗೆ ಗೆಲುವಿಗೆ ಮುನ್ನುಡಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಬಣ್ಣಿಸಿದ್ದಾರೆ.…

Read More »
Top News

ಸೋಮವಾರದಿಂದ ಸಂಸತ್ತಿನ ಚಳಿಗಾಲ ಅಧಿವೇಶನ: 15 ಮಸೂದೆ ಮಂಡನೆಗೆ ಸರ್ಕಾರ ಸಿದ್ಧತೆ

ನವದೆಹಲಿ: ಬರುವ ಸೋಮವಾರ ನವೆಂಬರ್ 25ರಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ದೆಹಲಿಯಲ್ಲಿ ನಡೆಯಲಿದೆ. ಚಳಿಗಾಲ ಅಧಿವೇಶನದಲ್ಲಿ ಐದು ಹೊಸ ಶಾಸನಗಳು ಸೇರಿದಂತೆ 15 ಮಸೂದೆಗಳನ್ನು ಮೋದಿ ಸರಕಾರ…

Read More »
Top News

ಭ್ರಷ್ಟ ಅಧಿಕಾರಿಗಳ ಬೇಟೆ: ಶೋಧ ವೇಳೆ ಬರೋಬ್ಬರಿ 26 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿಪಾಸ್ತಿ

ಬೆಂಗಳೂರು: ನಾಲ್ವರು ರಾಜ್ಯ ಸರ್ಕಾರಿ ಅಧಿಕಾರಿಗಳ 25 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ನಿನ್ನೆ ಗುರುವಾರ ಏಕಾಏಕಿ ದಾಳಿ ನಡೆಸಿದಾಗ ದಾಳಿ ನಡೆಸಿದಾಗ ಬರೋಬ್ಬರಿ 26.66 ಕೋಟಿ ರೂಪಾಯಿ…

Read More »
Top News

ನಿಜ್ಜರ್ ಹತ್ಯೆಯಲ್ಲಿ ಮೋದಿ-ಅಜಿತ್ ದೋವಲ್ ಕೈವಾಡ: ವರದಿಗಳಲ್ಲಿ ಯಾವುದೇ ಹುರುಳಿಲ್ಲವೆಂದ ಕೆನಡಾ

ನವದೆಹಲಿ: ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಕೈವಾಡ…

Read More »
Top News

ರೇಣುಕಾ ಸ್ವಾಮಿ ಮೃತದೇಹದ ಮುಂದೆ ದರ್ಶನ್, ಆರೋಪಿಗಳು ಇರುವ ಫೋಟೊ ರಿಟ್ರೀವ್ : ಕೋರ್ಟ್​​ಗೆ ಸಿಕ್ತು ಪ್ರಬಲ ಸಾಕ್ಷ್ಯ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್, ಅನಾರೋಗ್ಯ ಕಾರಣದ ನೇಪ ನೀಡಿ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಡೆ ಆಯಾಗಿದ್ದಾರೆ. ಜೈಲಿನಿಂದ ತಾತ್ಕಾಲಿಕವಾಗಿ ಬಿಡುಗಡೆ ಪಡೆದಿರುವ…

Read More »
Top News

ಬಡವರ ರೇಷನ್ ಕಾರ್ಡ್ ವಾಪಸ್ ಕೊಡದೇ ಹೋದ್ರೆ ಹಳ್ಳಿಹಳ್ಳಿಗಳಲ್ಲಿ ತೀವ್ರ ಹೋರಾಟ – ರೇಣುಕಾಚಾರ್ಯ

ಬೆಂಗಳೂರು: ರದ್ದಾಗಿರುವ ಬಡವರ ರೇಷನ್ ಕಾರ್ಡ್‌ಗಳನ್ನು ಸರ್ಕಾರ ವಾಪಸ್ ಕೊಡದೇ ಹೋದರೆ ಹಳ್ಳಿಹಳ್ಳಿಗಳಲ್ಲಿ ತೀವ್ರ ಹೋರಾಟದ ಮೂಲಕ ಬಿಜೆಪಿ ಜಾಗೃತಿ ಮೂಡಿಸಬೇಕಾಗುತ್ತದೆ ಎಂದು ಸರ್ಕಾರಕ್ಕೆ ಮಾಜಿ ಸಚಿವ…

Read More »
Top News

ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನ.26 ಕ್ಕೆ ಮುಂದೂಡಿದೆ. ಕೊಲೆ ಕೇಸ್‌ನ ದರ್ಶನ್, ಪವಿತ್ರಾಗೌಡ ಸೇರಿ ಆರು…

Read More »
Top News

ರಕ್ಷಿತಾ ಪ್ರೇಮ್​ ಪ್ರೀತಿಯ ಸಹೋದರನ ಎಂಗೇಜ್ಮೆಂಟ್

ಬೆಂಗಳೂರು: ಏಕ್ ಲವ್ ಯಾ ಮೂವಿ ಮೂಲಕ ಕನ್ನಡ ಸಿನಿಮಾರಂಗಕ್ಕೆ ಪರಿಚಿತರಾಗಿದ್ದ ನಟಿ ರಕ್ಷಿತಾ ಪ್ರೇಮ್ ಅವರ ಸಹೋದರ ರಾಣಾ ಅವರು ಎಂಗೇಜ್ಮೆಂಟ್ ಮಾಡಿಕೊಂಡಿದ್ದಾರೆ. ರಾಣಾ (ಅಭಿಷೇಕ್) ಅವರು…

Read More »
Top News

ಮತ್ತೆ ಕೋಟ್ಯಧೀಶನಾದ ಮಲೆ ಮಾದಪ್ಪ – ಮಹದೇಶ್ವರನ ಎಷ್ಟು ಕೋಟಿ ಇಲ್ಲದೆ ನೋಡಿ..!

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ ಮತ್ತೆ ಕೋಟ್ಯಧೀಶನಾಗಿದ್ದಾನೆ. ಮಹದೇಶ್ವರನ ಹುಂಡಿಯಲ್ಲಿ ಕಳೆದ 27 ದಿನಗಳ ಅವಧಿಯಲ್ಲಿ 2.43 ಕೋಟಿ ರೂ. ಕಾಣಿಕೆ…

Read More »
Top News

ಚೀಲದಲ್ಲಿ ದಲಿತ ಮಹಿಳೆಯ ಶವ ಪತ್ತೆ: ಬಿಜೆಪಿಯನ್ನು ಬೆಂಬಲಿಸಿದ್ದಕ್ಕೆ ಮಹಿಳೆಯ ಕೊಲೆ!

ಲಕ್ನೋ: ಉತ್ತರ ಪ್ರದೇಶದ ಕರ್ಹಾಲ್ ಕ್ಷೇತ್ರದಲ್ಲಿ ಗೋಣಿಚೀಲದಲ್ಲಿ 23 ವರ್ಷದ ದಲಿತ ಮಹಿಳೆಯ ಶವ ಪತ್ತೆಯಾಗಿದೆ. ಯುವತಿ ಉಪಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಲು ಬಯಸಿದ್ದರಿಂದ ಆಕೆಯನ್ನು ಹತ್ಯೆ…

Read More »
Top News

ಬಿಲಿಯನೇರ್ ವಿರುದ್ಧ ಅಮೆರಿಕಾದಲ್ಲಿ 2,200 ಕೋಟಿ ಲಂಚ – ಅದಾನಿ ವಿರುದ್ಧ ಅಮೆರಿಕ ಕೋರ್ಟ್‌ ಅರೆಸ್ಟ್‌ ವಾರೆಂಟ್‌

ಭಾರತದ ಬಿಲಿಯನೇರ್ ಗೌತಮ್ ಅದಾನಿ ಲಂಚ, ವಂಚನೆಯ ಸುಳಿಯಲ್ಲಿ ಸಿಲುಕಿಕೊಂಡಿದ್ದಾರೆ. ಬಹುಕೋಟಿ ವಂಚನೆ  ಪ್ರಕರಣದಲ್ಲಿ ನ್ಯೂಯಾರ್ಕ್ ಯುಎಸ್ ಜಿಲ್ಲಾ ನ್ಯಾಯಾಲಯ ಬಂಧನ ವಾರೆಂಟ್ ಹೊರಡಿಸಿದೆ 62ರ ಹರೆಯದ…

Read More »
Top News

ಮಾಜಿ ಸಚಿವ ಮನೋಹರ್‌ ತಹಶೀಲ್ದಾರ್‌ ವಿಧಿವಶ; ಗಣ್ಯರಿಂದ ಸಂತಾಪ

ಹಾವೇರಿ: ಮಾಜಿ ಸಚಿವ ಮನೋಹರ್ ತಹಶೀಲ್ದಾರ್ (80) ನಿಧನರಾಗಿದ್ದಾರೆ. ಆನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಮನೋಹರ್ ತಹಶಿಲ್ದಾರ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ್ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More »
Top News

ದೆಹಲಿ ಪ್ರವಾಸದಲ್ಲಿ ಸಿಎಂ ಸಿದ್ದರಾಮಯ್ಯ: ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್​ ಜೊತೆ ಚರ್ಚೆ?

ನವದೆಹಲಿ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿಮಿತ್ತ ಇಂದು ಗುರುವಾರ ದೆಹಲಿ ಪ್ರವಾಸದಲ್ಲಿರುವ ಸಿಎಂ ಸಿದ್ದರಾಮಯ್ಯ, ಮುಡಾ ಹಗರಣ ಕುರಿತು ಕಾಂಗ್ರೆಸ್ ನ ನಾಯಕರುಗಳಾದ ಅಭಿಷೇಕ್ ಸಿಂಘ್ವಿ ಜೊತೆಗೆ ಮುಂದಿನ…

Read More »
Top News

ಡೊಮಿನಿಕಾ ಅತ್ಯುನ್ನತ ನಾಗರಿಕ ಪ್ರಶಸ್ತಿ‘ಆರ್ಡರ್ ಆಫ್ ಎಕ್ಸಲೆನ್ಸ್​’ನ್ನು 140 ಕೋಟಿ ಭಾರತೀಯರಿಗೆ ಅರ್ಪಿಸಿದ ಮೋದಿ!

ಗಯಾನಾ ಅಧ್ಯಕ್ಷ ಡಾ. ಇರ್ಫಾನ್ ಅಲಿ ಜಾರ್ಜ್‌ಟೌನ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ‘ಆರ್ಡರ್ ಆಫ್ ಎಕ್ಸಲೆನ್ಸ್’ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ,…

Read More »
Top News

ವಿದೇಶಿ ಸಂಸತ್ತಿನಲ್ಲಿ ಅತಿ ಹೆಚ್ಚು ಭಾಷಣ ಮಾಡಿದ ಪ್ರಧಾನಿ ಮೋದಿ: ಇಂದು ಮೋದಿಯ 14ನೇ ಭಾಷಣ

ಪ್ರಧಾನಿ ನರೇಂದ್ರ ಮೋದಿ ಗಯಾನಾ ಪ್ರವಾಸದಲ್ಲಿದ್ದಾರೆ, ಇಂದು ಗಯಾನಾದ ಸಂಸತ್ತಿನಲ್ಲಿ ವಿಶೇಷ ಅಧಿವೇಶನವನ್ನುದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿ ವಿದೇಶಿ ರಾಷ್ಟ್ರಗಳ ಸಂಸತ್ತಿನಲ್ಲಿ ಭಾರತದ ಜನರ…

Read More »
Top News

LOKAYUKTA RAID: ಬೆಳ್ಳಂಬೆಳಗ್ಗೆ ರಾಜ್ಯದ 25 ಕಡೆಗಳಲ್ಲಿ ಲೋಕಾಯುಕ್ತ ಮೆಗಾ ರೇಡ್

ಬೆಂಗಳೂರು: ರಾಜ್ಯದಾದ್ಯಂತ ಲೋಕಾಯುಕ್ತ ಮತ್ತೆ ಭ್ರಷ್ಟರ ಬೇಟೆ ಚುರುಕುಗೊಳಿಸಿದೆ. ಬೆಳ್ಳಂಬೆಳಗ್ಗೆಯೇ ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ 25 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.…

Read More »
Top News

ಚಿಕ್ಕಬಳ್ಳಾಪುರ: ಭುಗಿಲೆದ್ದ ವಕ್ಫ್‌ ಆಸ್ತಿ ವಿವಾದ – ನಮ್ಮ ಭೂಮಿ ನಮ್ಮ ಹಕ್ಕು ಬಿಜೆಪಿ ಪ್ರತಿಭಟನೆ

ಚಿಕ್ಕಬಳ್ಳಾಪುರ: ವಕ್ಫ್ ಆಸ್ತಿ ಒತ್ತುವರಿ ವಿವಾದವನ್ನು ಖಂಡಿಸಿ ಚಿಕ್ಕಬಳ್ಳಾಪುರ ಬಿಜೆಪಿ ಘಟಕವು ವಿಪಕ್ಷ ನಾಯಕ ಆರ್‌. ಅಶೋಕ್‌ ಅವರ ನೇತೃತ್ವದಲ್ಲಿಂದು ʻನಮ್ಮ ಭೂಮಿ ನಮ್ಮ ಹಕ್ಕುʼ ಹೆಸರಿನಲ್ಲಿ…

Read More »
Top News

ಸರ್ಕಾರಿ ನೌಕರರ ಪದೋನ್ನತಿ: ಭಾಗ್ಯದ ಬಾಗಿಲು ತೆರೆದ ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ತೀರ್ಪು ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಸರಕಾರಿ ನೌಕರರಿಗೆ ಪದೋನ್ನತಿಯ ಭಾಗ್ಯದ ಬಾಗಿಲು ತೆರೆದ ಸರಕಾರದ ಮಹತ್ವದ ಆದೇಶ ಕರ್ನಾಟಕ ರಾಜ್ಯದ ಸಿವಿಲ್ ಸೇವೆಗಳಲ್ಲಿನ…

Read More »
Top News

ಚನ್ನಪಟ್ಟಣ ಉಪ ಚುನಾವಣೆ: ಜೋರಾಯ್ತು ಬೆಟ್ಟಿಂಗ್ ಜ್ವರ, ‘ಬಾಜಿ’ ಕಟ್ಟೆಯಲ್ಲಿ ಮಂಡ್ಯದ ನಾಯಕರು!

ರಾಮನಗರ: ಚನ್ನಪಟ್ಟಣ ಉಪ ಚುನಾವಣೆ ಫಲಿತಾಂಶಕ್ಕೆ ಇನ್ನು ನಾಲ್ಕು ದಿನವಷ್ಟೇ ಬಾಕಿ ಇದ್ದು ಬೆಟ್ಟಿಂಗ್ ಭರಾಟೆ ಜೋರಾಗಿದೆ. ಸ್ಥಳೀಯವಾಗಿ ಅಷ್ಟೇ ಅಲ್ಲದೆ ಹೊರಗಡೆಯೂ ಹೈವೋಲ್ಟೇಜ್ ಕಣವಾಗಿರುವ ಕ್ಷೇತ್ರದ…

Read More »
Top News

ಮುಗಿಲ್ ಪೇಟೆ’ನಿರ್ದೇಶಕನ ಮೇಲೆ ಗುಂಡು ಹಾರಿಸಿ ಕೊಲೆ ಯತ್ನ: ‘ಜೋಡಿ ಹಕ್ಕಿ’ ನಟ ತಾಂಡವ್ ರಾಮ್ ಬಂಧನ

ಮುಗಿಲ್ ಪೇಟೆ’ಸಿನಿಮಾ ನಿರ್ದೇಶನ ಮಾಡಿದ್ದ ಭರತ್ ಮೇಲೆ ನಟ ತಾಂಡವ್ ರಾಮ್ ಗುಂಡು ಹಾರಿಸಿ ಕೊಲೆಗೆ ಯತ್ನಿಸಿದ್ದಾರೆ. ಬೆಂಗಳೂರಿನ ಚಂದ್ರಾ ಲೇಔಟ್​ನಲ್ಲಿ ಈ ಘಟನೆ ನಡೆದಿದ್ದು, ಆರೋಪಿ…

Read More »
Top News

ಚಿತ್ರದುರ್ಗದಲ್ಲಿ 6 ಮಂದಿ ಬಾಂಗ್ಲಾ ನುಸುಳುಕೋರರು ಪತ್ತೆ ಹಚ್ಚಿದ ಪೊಲೀಸ್

ಚಿತ್ರದುರ್ಗ: ನಗರದಲ್ಲಿ ಖಾಸಗಿ ಗಾರ್ಮೆಂಟ್ಸ್‌ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ 6 ಮಂದಿ ಬಾಂಗ್ಲಾ ನುಸುಳುಕೋರರು ಪತ್ತೆಯಾಗಿದ್ದು, ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್…

Read More »
Top News

ವಿವಿಧ ಬೇಡಿಕೆಗಳ ಈಡೇರಿಸುವಂತೆ ಚಂಡೀಗಢದಲ್ಲಿ ರೈತರ ಪ್ರತಿಭಟನೆ : ಡಿಸೆಂಬರ್ 6 ರಂದು ದೆಹಲಿ ಚಲೋ

ಚಂಡೀಗಢ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಡಿಸೆಂಬರ್ 6…

Read More »
Top News

ತಿರುಪತಿ ದೇವಸ್ಥಾನದ ಆಡಳಿತದಿಂದ ಹಿಂದೂಯೇತರರು ಹೊರಕ್ಕೆ: ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ನಿರ್ಧಾರ

ಹಿಂದೂಗಳ ಆರಾಧ್ಯ ದೈವ ಶ್ರೀ ವೆಂಕಟೇಶ್ವರ ಸ್ವಾಮಿ ಸ್ಥಾಪಿಸಿದ ಪವಿತ್ರ ಕ್ಷೇತ್ರ. ಈ ಕ್ಷೇತ್ರವು ನಿಯಮಿತವಾಗಿ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತದೆ ಮತ್ತು ತಿಮ್ಮಪ್ಪನ ದರ್ಶನವನ್ನು ನೀಡುತ್ತದೆ. ಭಕ್ತರು…

Read More »
Top News

ಬಿಡುಗಡೆ ಬಳಿಕವೂ ಸಾಕಷ್ಟು ಟೀಕೆ, ವಿಮರ್ಶೆಗೆ ಒಳಗಾದ ‘ಕಂಗುವ’ ಸಿನಿಮಾ

ತಮಿಳಿನ ಸ್ಟಾರ್ ನಟ ಸೂರ್ಯ ನಟನೆಯ ‘ಕಂಗುವ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದೆ. ಭಾರಿ ನಿರೀಕ್ಷೆಗಳನ್ನು ಈ ಸಿನಿಮಾ ಬಿಡುಗಡೆ ಆಗಿತ್ತು. ಆದರೆ ಬಿಡುಗಡೆ ಆದ…

Read More »
Top News

ಪೂರ್ವಾನುಮತಿಯಿಲ್ಲದೆ ದೆಹಲಿಯಲ್ಲಿ GRAP-4ನ್ನು ಸಡಿಲಿಸಬೇಡಿ: ಸುಪ್ರೀಂ ಕೋರ್ಟ್

ನವದೆಹಲಿ: GRAP-4 ಅಡಿಯಲ್ಲಿ ಕಟ್ಟುನಿಟ್ಟಾದ ಮಾಲಿನ್ಯ ನಿಯಂತ್ರಣ ಕ್ರಮಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಇಂದು ದೆಹಲಿ ಸರ್ಕಾರವನ್ನು ತರಾಟೆ ತಗೆದುಕೊಂಡಿದೆ. ತನ್ನ ಪೂರ್ವಾನುಮತಿಯಿಲ್ಲದೆ ತಡೆಗಟ್ಟುವ…

Read More »
Top News

ಚಿನ್ನ ಕಳ್ಳತನ ಮಾಡಿದ್ದಕ್ಕೆ ಮಹಿಳೆಗೆ 235 ವರ್ಷ ಜೈಲು ಶಿಕ್ಷೆ ವಿಧಿಸಿದ ಥೈಲ್ಯಾಂಡ್ ನ್ಯಾಯಾಲಯ

ಬ್ಯಾಂಕಾಕ್: ಚಿನ್ನ ಕಳ್ಳತನ ಮಾಡಿದ್ದಕ್ಕಾಗಿ ಮಹಿಳೆಗೆ 235 ವರ್ಷ ಜೈಲು ಶಿಕ್ಷೆ ವಿಧಿಸಿರುವ ಘಟನೆ ಥೈಲ್ಯಾಂಡ್‌ನ ಖೋನ್ ಕೇನ್ ಪ್ರದೇಶದಲ್ಲಿ ನಡೆದಿದೆ. ಮಹಿಳೆಯನ್ನು ಸೋಮ್ಜಿತ್ ಖುಮ್ದುವಾಂಗ್ ಎಂದು…

Read More »
Top News

SDA ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇದು ಕೊಲೆ – ಬಿರುಗಾಳಿ ಎಬ್ಬಿಸಿದ ಅನಾಮಧೇಯ ಪತ್ರ

ಬೆಳಗಾವಿ: ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ರುದ್ರೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ಪತ್ರವೊಂದು ಅಧಿಕಾರಿಗಳ ಕಚೇರಿಗೆ ಬಂದಿದ್ದು ಬಿರುಗಾಳಿ ಸೃಷ್ಟಿಸಿದೆ. ಜಿಲ್ಲೆಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ…

Read More »
Top News

BBK 11: ಬಿಗ್ ಬಾಸ್ ಮನೆಗೆ ಸ್ಫೋಟಕ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಎಂಟ್ರಿ : ಯಾರಿವರು?

‘ಬಿಗ್ ಬಾಸ್ ಕನ್ನಡ 11’ಸೀಸನ್ ಎಂಟನೇ ವಾರಕ್ಕೆ ಕಾಲಿಟ್ಟಿದೆ. ಇದೀಗ ಮನೆಯೊಳಗೆ ಇಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಈ ಮೊದಲು ಲಾಯರ್ ಜಗದೀಶ್ ಹೊರಹೋದ ಬೆನ್ನಲ್ಲೆ…

Read More »
Top News

ಕೌಟುಂಬಿಕ ಕಲಹಕ್ಕೆ- ಅತ್ತಿಗೆಗೆ ಚಾಕು ಇರಿದು ಕೊಲೆಗೈದ ಮೈದುನ

ಹುಬ್ಬಳ್ಳಿ: ಮನೆಯಲ್ಲಿನ ಕೌಟುಂಬಿಕ ಸಮಸ್ಯೆ ಜಗಳದವರೆಗೆ ಹೋಗಿ, ಕೊನೆಗೆ ಕೋಪಗೊಂಡ ಮೈದುನ ಅತ್ತಿಗೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಎಸ್.ಎಂ  ಕೃಷ್ಣನಗರದಲ್ಲಿ ಭಾನುವಾರ…

Read More »
Top News

Pushpa 2 Trailer: ಮತ್ತೆ ರೂಲ್‌ ಮಾಡಲು ಅಲ್ಲು ಅರ್ಜುನ್‌-ರಶ್ಮಿಕಾ ರೆಡಿ; ‘ಪುಷ್ಪ 2’ ಪವರ್‌ಫುಲ್‌ ಟ್ರೈಲರ್‌ ಇಲ್ಲಿದೆ

ಬಹುನಿರೀಕ್ಷಿತ ಪುಷ್ಪ-2 ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ತೆರೆಕಾಣಲಿದೆ. ಹಾಗಾಗಿ ದೇಶಾದ್ಯಂತ ಪ್ರಚಾರ…

Read More »
Top News

ಭರ್ಜರಿ ಗುಡ್​ನ್ಯೂಸ್​​ ಕೊಟ್ಟ ನಟ ರಿಷಬ್​ ಶೆಟ್ಟಿ– ʻಕಾಂತಾರ ಚಾಪ್ಟರ್-1ʼ ಸಿನಿಮಾ ಬಿಡುಗಡೆಗೆ ಡೇಟ್‌ ಫಿಕ್ಸ್‌

ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ಕಾಂತಾರ ಸಿನಿಮಾ ಬಳಿಕ ಭಾರೀ ಹೆಸರು ಮಾಡಿದ ನಟ. ಸದ್ಯ ಕುಂದಾಪುರದ ಶೆಟ್ರು ಕಾಂತಾರ ಚಾಪ್ಟರ್ 1​ನಲ್ಲಿ ಬ್ಯುಸಿಯಾಗಿದ್ದಾರೆ. ಹೀಗಿರುವಾಗ…

Read More »
Top News

ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರು ಸಾವು

ಮಂಗಳೂರು: ಖಾಸಗಿ ಬೀಚ್ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ರೆಸಾರ್ಟ್‌ವೊಂದರಲ್ಲಿ ನಡೆದಿದೆ. ಮೃತ ಯುವತಿಯರೆಲ್ಲರೂ 20ರ…

Read More »
Top News

ಬಿಪಿಎಲ್​ ಕಾರ್ಡ್​ ರದ್ದು ಆತಂಕದ ಜನರಿಗೆ ಸಿದ್ದರಾಮಯ್ಯ ಸ್ಪಷ್ಟನೆ

ಬಾಗಲಕೋಟೆ: ಕೆಲವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ ಎಪಿಎಲ್ ಕಾರ್ಡ್​ ಆಗಿ ಪರಿವರ್ತನೆ ಮಾಡುವ ವಿಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬಿಪಿಎಲ್ ಕಾರ್ಡ್​ನ ಲಾಭ ಪಡೆಯಲು ಅನರ್ಹ…

Read More »
Top News

ಬಾಯಿಗೆ ಬಂದಾಗೆ ಮಾತನಾಡಿದ್ರೆ ಕೇಳಿಸಿಕೊಳ್ಳೋಕೆ ನಾವು ತಯಾರಿಲ್ಲ! HDKಗೆ ಚಲುವರಾಯಸ್ವಾಮಿ ಕಿಡಿ

ಮಂಡ್ಯ: ಜಮೀರ್ ಅಹಮದ್ ಹಾಗೂ ಆ ನಾಲ್ವರ ಜೊತೆ ಇದ್ದಿದ್ದು ನನ್ನ ಕರಾಳ ದಿನ ಎಂಬ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿಯವರ ಹೇಳಿಕೆಯಿಂದ ಆರಂಭವಾದ ಹಳೆಯ ದೋಸ್ತಿ…

Read More »
Top News

ಡಾಲಿ ಧನಂಜಯ್ ಧನ್ಯತಾ ನಿಶ್ಚಿತಾರ್ಥ, ಇಲ್ಲಿವೆ ನೋಡಿ ಫೋಟೋಗಳು

ಬೆಂಗಳೂರು: ಸ್ಯಾಂಡಲ್​ವುಡ್​ ನಟ ಡಾಲಿ ಧನಂಜಯ್ ಜೀವನದಲ್ಲಿ ಹೊಸ ಹೊಸ ಬೆಳವಣಿಗೆಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ತಾವು ವರಿಸುವ ವಧುವಿನ ಕುರಿತು ಫೋಟೋ ಜೊತೆಗೆ ಮಾಹಿತಿ ಹಂಚಿಕೊಂಡು ಅಭಿಮಾನಿಗಳಿಗೆ…

Read More »
Top News

ಹೊಸ ಸಿನಿಮಾ ಅನೌನ್ಸ್ ಮಾಡಿದ ಹೊಂಬಾಳೆ ಫಿಲ್ಮ್ಸ್.. ನರಸಿಂಹ ಅವತಾರದಲ್ಲಿ ಪ್ರಭಾಸ್​​?

ತೆಲುಗು ಸಿನಿ ರಂಗದ ಖ್ಯಾತ ನಟ ಪ್ರಭಾಸ್ ಸದ್ಯ ಪ್ಯಾನ್ ಇಂಡಿಯಾದ ಸೂಪರ್ ಸ್ಟಾರ್. ಸಾಲು ಸಾಲು ಸಿನಿಮಾಗಳನ್ನು ಮಾಡುತ್ತಿರುವ ಡಾರ್ಲಿಂಗ್ ಸಖತ್ ಬ್ಯುಸಿ ಇದ್ದಾರೆ. ಡೈರೆಕ್ಟರ್…

Read More »
Top News

ಬಶೆಟ್ಟಹಳ್ಳಿಯಲ್ಲಿ ಎಂ ಆರ್ ಪಿ ಯು ಕಾಲೇಜು ವತಿಯಿಂದ ವಾರ್ಷಿಕ ಶಿಬಿರ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬಶೆಟ್ಟಹಳ್ಳಿ ಗ್ರಾಮದಲ್ಲಿರೋ ಎಂ ಆರ್ ಪಿ ಯು ಕಾಲೇಜು ವತಿಯಿಂದ ಆಯೋಜಿಸಲಾಗಿರುವ 7 ದಿನಗಳ ವಾರ್ಷಿಕ ವಿಶೇಷ ಶಿಬಿರಕ್ಕೆ ಗಿಡ ನೆಡುವುದರ…

Read More »
Top News

ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಬಚ್ಚನ್ ಅತಿಥಿ ಬಾಲಿವುಡ್ ನಟನಿಗೆ ಆಹ್ವಾನ

ಸುಪ್ರಸಿದ್ಧವಾದ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ಪ್ರತಿವರ್ಷವೂ ಅದ್ಧೂರಿಯಾಗಿ ನೆರವೇರುತ್ತದೆ. ಪ್ರತಿ ವರ್ಷ ಕೂಡ ಇದಕ್ಕೆ ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಈಬಾರಿಯ ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಬಚ್ಚನ್…

Read More »
Sports

ಟೀಂ ಇಂಡಿಯಾ ಕ್ಯಾಪ್ಟನ್‌ ರೋಹಿತ್‌ ಶರ್ಮಾ ದಂಪತಿಗೆ ಗಂಡು ಮಗು ಜನನ

ಮುಂಬಯಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಅವರ ಪತ್ನಿ ರಿತಿಕಾ ಸಾಜ್ದೆಹ್ ಅವರು ಎರಡನೇ ಮಗುವಿಗೆ ಜನ್ಮವಿತ್ತಿದ್ದಾರೆ. ನ.…

Read More »
Top News

ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: 10 ನವಜಾತ ಶಿಶುಗಳು ಸಜೀವ ದಹನ,

ಲಕ್ನೋ: ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 10 ಮಕ್ಕಳು ಸಜೀವ ದಹನ ಆಗಿರುವ ದಾರುಣ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು,…

Read More »
Top News

ಬೆಂಗಳೂರು: ಮಹಾರಾಣಿ ವಿಶ್ವವಿದ್ಯಾಲಯಕ್ಕೆ ಕ್ಯಾಂಪಸ್‌ಗೆ ಉಪ ಲೋಕಾಯುಕ್ತರ ಭೇಟಿ, ಪರಿಶೀಲನೆ

ಬೆಂಗಳೂರು: ಮಹಾರಾಣಿ ವಿಶ್ವವಿದ್ಯಾಲಯದ ಕ್ಯಾಂಪಸ್‌ಗೆ ಗುರುವಾರ ದಿಢೀರ್‌ ಭೇಟಿ ನೀಡಿದ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್‌.ಫಣೀಂದ್ರ ಮತ್ತು ಬಿ.ವೀರಪ್ಪ ಅವರು, ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಇರುವ ಕುಂದುಕೊರತೆಗಳನ್ನು…

Read More »
Top News

ಶಾಸಕರನ್ನು ಖರೀದಿ ಮಾಡೋಕೆ ಅವ್ರೇನು ಕತ್ತೆನಾ? ಕುದುರೆನಾ?: ಸಿ.ಟಿ ರವಿ ಕಿಡಿ

ಬೆಂಗಳೂರು: ನಿಮ್ಮ ಶಾಸಕರನ್ನು ಖರೀದಿ ಮಾಡೋಕೆ ಅವ್ರೇನು ಕತ್ತೇನಾ? ಕುದುರೇನಾ? ದನನಾ? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಎಂಎಲ್‍ಸಿ ಸಿ.ಟಿ ರವಿ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

Read More »
Top News

ಮಕ್ಕಳ ದಿನಾಚರಣೆ : ಮಕ್ಕಳೊಂದಿಗೆ ಡಿ.ಕೆ ಶಿವಕುಮಾರ್ ಸಂವಾದ ಕಾರ್ಯಕ್ರಮ

ಬೆಂಗಳೂರು: ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಕ್ಕಳ ಸಂವಾದವನ್ನು ನಡೆಸಿದರು. ಬಿಬಿಎಂಪಿ ಹಾಗೂ ಶಾಲಾ ಶಿಕ್ಷಣ…

Read More »
Top News

ಆಪರೇಷನ್ ಕಮಲ : ಸಿದ್ದರಾಮಯ್ಯ ಹೇಳಿಕೆಗೆ ಸಂತೋಷ್ ಲಾಡ್ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯ ಸರ್ಕಾರವನ್ನು ಅಸ್ಥಿರ ಮಾಡುವ ಪ್ರಯತ್ನ ನಡೆಯುತ್ತಿದೆ. 50 ಶಾಸಕರಿಗೆ ತಲಾ 50 ಕೋಟಿ ಆಫರ್ ಬಿಜೆಪಿ ನೀಡಲಾಗ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪ ಸತ್ಯ…

Read More »
Top News

IAS ಅಧಿಕಾರಿ ಸಿ.ಶಿಖಾ ಕೇಂದ್ರ ಸೇವೆಗೆ ವರ್ಗಾವಣೆ

ಬೆಂಗಳೂರು: ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಸಿ.ಶಿಖಾ ಅವರು ಕೇಂದ್ರ ಸೇವೆಗೆ ನಿಯೋಜನೆಗೊಂಡಿದ್ದಾರೆ. ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಸಿ.ಶಿಖಾ ಬಿಎಂಟಿಸಿ ಎಂಡಿ, ಮೈಸೂರು ಜಿಲ್ಲಾಧಿಕಾರಿ ಸೇರಿದಂತೆ…

Read More »
Top News

‘ಕಾಲಾ’ ಕುಮಾರಸ್ವಾಮಿ ಹೇಳಿಕೆ: ಸಚಿವ ಜಮೀರ್ ಸಂಪುಟದಿಂದ ವಜಾ JDS ಕಾರ್ಯಕರ್ತರು ಆಗ್ರಹ, ಪ್ರತಿಭಟನೆ

ಬೆಂಗಳೂರು: ಕೇಂದ್ರದ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ವರ್ಣ ನಿಂದನೆ ಮಾಡಿರುವ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಜೆಡಿಎಸ್…

Read More »
Top News

ಪರಿಶಿಷ್ಟ ಜಾತಿ ಒಳ ಮೀಸಲಾತಿಗೆ ನಿವೃತ್ತ ನ್ಯಾ, ನಾಗಮೋಹನ್ ದಾಸ್ ಅಧ್ಯಕ್ಷತೆಯ ಆಯೋಗ ರಚನೆ

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ವರದಿ‌ ಸಲ್ಲಿಸಲು ರಾಜ್ಯ ಸರ್ಕಾರ ಆಯೋಗ ರಚನೆ ಮಾಡಿದೆ. ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕಸದಸ್ಯ ಆಯೋಗ ರಚನೆ…

Read More »
Top News

ಅಭಿವೃದ್ಧಿ ಮಂತ್ರ ಪಠಿಸಿದ ಸಿಎಂ: ಸಿದ್ದು ಬೆನ್ನಿಗೆ ನಿಂತ ಕಾಂಗ್ರೆಸ್ ನಾಯಕರು

ಮೈಸೂರು: ಮುಡಾ ಹಗರಣದಲ್ಲಿ ಭ್ರಷ್ಟಾಚಾರದ ಆರೋಪ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿ.ನರಸೀಪುರದಲ್ಲಿ 470 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಅಲ್ಲದೇ ಅಭಿವೃದ್ಧಿ ಕಾರ್ಯವನ್ನು…

Read More »
Top News

ಪತ್ನಿ, ಮಗುವನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ : ಸಾಲದ ಸುಳಿಗೆ ಇಡೀ ಸಂಸಾರ ಬಲಿ?

ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಪಕ್ಷಿಕೆರೆ ಜೋಡಿ ಕೊಲೆ ಮತ್ತು ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದಿದೆ. ಪತ್ನಿ ಹಾಗೂ ಮಗುವನ್ನ ಕೊಂದು ತಾನು ಆತ್ಮಹತ್ಯೆ…

Read More »
Top News

ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಶ್ರೀನಿವಾಸ್ ಆಲದರ್ತಿ ಮನೆಯ ಮೇಲೆ ಲೋಕಾ ದಾಳಿ; 14.80 ಲಕ್ಷ ಹಣ ಜಪ್ತಿ!

ಹಾವೇರಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಶ್ರೀನಿವಾಸ್ ಆಲದರ್ತಿ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶ್ರೀನಿವಾಸ್ ಮನೆಯ ಮೇಲೆ ನಿನ್ನೆಯೇ ಲೋಕಾ ದಾಳಿ…

Read More »
Top News

ವಾಲ್ಮೀಕಿ ಹಗರಣ ಪ್ರಕರಣ: ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಹೊಣೆ ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರವೆತ್ತಿದೆ. ಆ ಮೂಲಕ ಹಗರಣದ ತನಿಖೆಯನ್ನು ಕೇಂದ್ರಕ್ಕೆ…

Read More »
Top News

ಶಾಸಕ ಸತೀಶ್ ಸೈಲ್​ಗೆ ಬಿಗ್ ರಿಲೀಫ್: ಹೈಕೋರ್ಟ್​ನಿಂದ ಜಾಮೀನು ಮಂಜೂರು

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಕಾರವಾರದ ಕಾಂಗ್ರೆಸ್​ ಶಾಸಕ ಸತೀಶ್​ ಸೈಲ್​ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಸೆಷನ್ಸ್ ಕೋರ್ಟ್​…

Read More »
Top News

ನಟ ಸಲ್ಮಾನ್‌ ಖಾನ್‌ಗೆ ಜೀವ ಬೆದರಿಕೆ: ಕರ್ನಾಟಕದಲ್ಲಿ ಇನ್ನೊಬ್ಬ ಅರೆಸ್ಟ್‌

ರಾಯಚೂರು: ಬಾಲಿವುಡ್​ ನಟ ಸಲ್ಮಾನ್ ಖಾನ್​ಗೆ ಹಾಡಿನ ಮೂಲಕ ಜೀವಬೆದರಿಕೆ ಹಾಕಿದ್ದ ಯುವಕನನ್ನ ಮುಂಬೈ ಪೊಲೀಸರು, ಮಾನ್ವಿ ಪಟ್ಟಣದಲ್ಲಿ ಅರೆಸ್ಟ್ ಮಾಡಿದ್ದಾರೆ. ಮಾನ್ವಿ ಪಟ್ಟಣದ ಗ್ಯಾರೇಜ್​​ ಮೆಕಾನಿಕ್ ಸೋಹೆಲ್…

Read More »
Top News

ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಪ್ರಸ್ತಾಪ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು…

Read More »
Top News

ಮುಡಾ ಹಗರಣ ಪ್ರಕರಣ : ಸಿದ್ದರಾಮಯ್ಯ ಖಾಸಗಿ ಆಪ್ತ ಸಹಾಯಕನಿಗೆ ಇಡಿ ಗ್ರಿಲ್

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 14 ನಿವೇಶನಗಳ ಕಂಟಕ ಯಾವಾಗ ಯಾರ ಬುಡಕ್ಕೆ ಬರುತ್ತದೆಯೋ ಗೊತ್ತಿಲ್ಲ ಎಂಬುದು ಸಿದ್ದರಾಮಯ್ಯ ಆಪ್ತರು ಊಹಿಸಿರಲಿಲ್ಲ. ಒಂದೆಡೆ ಲೋಕಾಯುಕ್ತ ಪೊಲೀಸರು, ಮತ್ತೊಂದ್ಕಡೆ…

Read More »
Top News

ಜನತಾ ದರ್ಶನ: ಅತಿಕ್ರಮಣ, ಕಸ ಸಮಸ್ಯೆ ಸೇರಿ BBMPಗೆ ಬಂತು ಸಾಲು ಸಾಲು ದೂರು..!

ಬೆಂಗಳೂರು: ಆಯುಕ್ತರ ನಡೆ ಕಾರ್ಯಕ್ರಮದಡಿ ನಗರದ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳವಾರ ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸಿದ್ದು, ಈ ವೇಳೆ…

Read More »
Top News

ಕ್ರೆಡಿಟ್ ಕೋ ಆಪರೇಟಿವ್ ಫೆಡರೇಷನ್​ನ 20 ಕೋಟಿ ಲೂಟಿ ಅಧಿಕಾರಿಗಳ ಮಹಾಮೌನ, ಬೋರ್ಡ್ ಸೂಪರ್ ಸೀಡ್​ಗೆ ಹಿಂದೇಟು..!

ಬೆಂಗಳೂರು: ಕರ್ನಾಟಕ  ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 19.34 ಕೋಟಿ ರೂ. ಲೂಟಿ ಪ್ರಕರಣದಲ್ಲಿ  ಸರ್ಕಾರದ ಮಹಾ ಮೌನ ಹಲವು ಅನುಮಾನಗಳಿಗೆ ಕಾರಣವಾಗಿದೆ. ಜತೆಗೆ ಹಗರಣದ ತನಿಖೆ ನಡೆಸಿ…

Read More »
Top News

ಅಧಿಕಾರಿಗಳು ಜಡ್ಜ್‌ ಆಗಲು ಸಾಧ್ಯವಿಲ್ಲ : ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂಕೋರ್ಟ್​ ಮಹತ್ವದ ತೀರ್ಪು

ನವದೆಹಲಿ: ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ಪ್ರಕಟಿಸಿ ಎಚ್ಚರಿಕೆ ನೀಡಿದೆ. ಆರೋಪಿಗಳ ಮನೆಗಳನ್ನು ಸರ್ಕಾರಗಳು ಬುಲ್ಡೋಜರ್‌ ಬಳಸಿ ಧ್ವಂಸ ಮಾಡುತ್ತಿರುವನ್ನು ನಿಲ್ಲಿಸಲು…

Read More »
Top News

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರ್ ಬೈಎಲೆಕ್ಷನ್; ಬೆಳಗ್ಗೆಯಿಂದ ಮತದಾರರಿಂದ ಉತ್ತಮ ಪ್ರತಿಕ್ರಿಯೆ

ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಬಿರುಸಿನ ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದಲೇ ಜನರು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸುತ್ತಿದ್ದಾರೆ. ಹಿರಿಯ ನಾಗರಿಕರು ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ. ಚನ್ನಪಟ್ಟಣ…

Read More »
Top News

ಕೈಯಲ್ಲಿ ಕೊಡಲಿ ಹಿಡಿದು ‘ಕಿಲ್ಲರ್’ ಆದ ಜ್ಯೋತಿ ರೈ, ಬ್ಯೂಟಿ ಲುಕ್‌ ಫೋಟೋಗೆ ಫ್ಯಾನ್ಸ್‌ ಬೋಲ್ಡ್‌!‌

ಕನ್ನಡದಲ್ಲಿ ‘ಜೋಗುಳ’ ‘ಕನ್ಯಾದಾನ’, ‘ಅನುರಾಗ ಸಂಗಮ, ‘ಲವಲವಿಕೆ’, ‘ಗೆಜ್ಜೆಪೂಜೆ’, ‘ಪ್ರೇರಣಾ’, ‘ಕಿನ್ನರಿ’, ‘ಮೂರು ಗಂಟು’, ‘ಕಸ್ತೂರಿ ನಿವಾಸ’ ಸೇರಿದಂತೆ 15ಕ್ಕೂ ಅಧಿಕ ಧಾರಾವಾಹಿಗಳಲ್ಲಿ ಜ್ಯೋತಿ ರೈ ನಟಿಸಿದ್ದಾರೆ.…

Read More »
Top News

ಅಮರ ಪ್ರೇಮ ಕಥೆ; ಪತ್ನಿಯ ಸಾವಿನಲ್ಲೂ ಪಾಲು ಹಂಚಿಕೊಂಡ ಪತಿ- ಒಂದೇ ಚಿತೆಯಲ್ಲಿ ಇಬ್ಬರ ಅಂತ್ಯಕ್ರಿಯೆ

ಗಾಜಿಪುರ: ಉತ್ತರ ಪ್ರದೇಶದ ಗಾಜಿಪುರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ರಾಂಪುರ ಗ್ರಾಮದಲ್ಲಿ ಪತ್ನಿಯ ಸಾವಿನ ಆಘಾತ ತಾಳಲಾರದೆ ಪತಿ ಕೂಡ ಕೆಲವೇ ಗಂಟೆಗಳ ಅಂತರದಲ್ಲಿ…

Read More »
Top News

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ : ಸರ್ಕಾರ ಕೂಡಲೇ ಎಚ್ಚೆತ್ತು ಸ್ಪಷ್ಟನೆ ನೀಡಿದ ಸಿಎಂ ಕಚೇರಿ

ಬೆಂಗಳೂರು: ಸರ್ಕಾರದ ಸಿವಿಲ್​ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ವಿಚಾರ ಚರ್ಚೆಗೆ ಬರುತ್ತಿದ್ದಂತೆಯೇ ಇದರ ಬಗ್ಗೆ ಮುಖ್ಯಮಂತ್ರಿ ಕಚೇರಿ…

Read More »
Top News

ನವೆಂಬರ್​​ನಲ್ಲಿ ‘ಭೈರತಿ ರಣಗಲ್’ ಸಿನಿಮಾ ರಿಲೀಸ್​​ನಿಂದ ‘ಕಂಗುವ’ ಚಿತ್ರಕ್ಕೆ ದೊಡ್ಡ ನಷ್ಟ; ಸಿಗುತ್ತಿಲ್ಲ ಥಿಯೇಟರ್

ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ ನಟ ಸೂರ್ಯ ಅಭಿಯನತದ ತಮಿಳಿನ ‘ಕಂಗುವ’ ಸಿನಿಮಾ ಅಕ್ಟೋಬರ್ 10ರಂದೇ ರಿಲೀಸ್ ಆಗಬೇಕಿತ್ತು. ಆದರೆ, ರಜನಿಕಾಂತ್ ನಟನೆಯ ‘ವೆಟ್ಟೈಯಾನ್’ ಸಿನಿಮಾ ಬಿಡುಗಡೆ ಆಗುತ್ತದೆ…

Read More »
Top News

ಎಚ್​ಎಂಟಿ ಅರಣ್ಯ ಭೂಮಿ ವಿವಾದ: ನಿವೃತ್ತ ಐಎಫ್ಎಸ್ ಅಧಿಕಾರಿಗಳಿಗೆ ಅರಣ್ಯ ಇಲಾಖೆ ಶೋಕಾಸ್ ನೋಟಿಸ್

ಬೆಂಗಳೂರು: ಎಚ್ಎಂಟಿ ಅರಣ್ಯ ಭೂಮಿ ವಿವಾದ ಪ್ರಕರಣ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ, ಹಾಲಿ ಐಎಫ್ಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಸಂದೀಪ್ ದವೆ, ವಿಜಯಕುಮಾರ್ ಗೋಗಿ, ಸ್ಮಿತಾ…

Read More »
Top News

ಅಂಬಿ ಮನೆಗೆ ಜ್ಯೂನಿಯರ್‌ ಮೊಮ್ಮಗನ ಆಗಮನ; ಮಗುವನ್ನು ಮುದ್ದಾಡಿದ ಸುಮಲತಾ

ರೆಬೆಲೆ ಸ್ಟಾರ್ ಅಂಬರೀಷ್ ಮನೆಯಲ್ಲಿ ಈಗ ಖುಷಿ ಮನೆ ಮಾಡಿದೆ. ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದಪ್ಪ ಪಾಲಕರಾಗಿದ್ದಾರೆ. ಅವಿವಾ ಅವರು ಗಂಡುಮಗುವಿಗೆ ಜನ್ಮನೀಡಿದ್ದಾರೆ. ಇಂದು ಮಗು…

Read More »
Top News

ಶೂಟಿಂಗ್​ ವೇಳೆ ಯಶ್ ಹಾಕುವ ಶ್ರಮ ಹೇಗಿರುತ್ತದೆ? ಇಲ್ಲಿದೆ ವಿಡಿಯೋ

ಯಶ್ ಅವರು ಇಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಿಂಚುತ್ತಿದ್ದಾರೆ. ಇದರ ಹಿಂದೆ ಸಾಕಷ್ಟು ಅವರ ಶ್ರಮ ಇದೆ. ಅವರು ಕಿರುತೆರೆಯಿಂದ ಹಿರಿತೆರೆಗೆ ಕಾಲಿಟ್ಟವರು. ಸಾಕಷ್ಟು ಕಷ್ಟ ನೋಡಿ…

Read More »
Top News

ಹಣದಾಸೆಗೆ ಸತ್ತ ವ್ಯಕ್ತಿಯನ್ನೇ ಬದುಕಿಸಿ ಅಕ್ರಮದ ಆರೋಪ! ಮುಡಾದ ಅಧಿಕಾರಿಗಳ ಭ್ರಷ್ಟಾಚಾರದ ಕರ್ಮಕಾಂಡ?

ಮುಡಾದಲ್ಲಿ ಬಗೆದಷ್ಟು ಬಯಲಿಗೆ ಬರುತ್ತಿವೆ ಒಂದೊಂದು ಭ್ರಷ್ಟಾಚಾರದ ಆರೋಪಗಳು. ಸದ್ಯ ಮುಡಾದ ಅಧಿಕಾರಿಗಳ ಹಣದಾಸೆ ಎಲ್ಲ ಬಗೆಯ ಸೀಮೆಯನ್ನು ಮೀರಿಕೊಂಡು ಹೊಗುತ್ತಿವೆಯಾ ಅನ್ನು ಅನುಮಾನಗಳು ಮೂಡುತ್ತಿವೆ. 2016ರಲ್ಲಿ…

Read More »
Top News

ಕಾನ್ಸ್​​ಟೇಬಲ್ ಮೇಲೆ ಮಾರಣಾಂತಿಕ ಹಲ್ಲೆ; ಕ್ಷುಲ್ಲಕ ಕಾರಣಕ್ಕೆ ಜೈಲು ಪಾಲಾದ ಕಾಂಗ್ರೆಸ್ ಮುಖಂಡನ ಸಹೋದರರ

ನಾನು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತೇನೆ ಅಂತ ಹೇಳಿದರೂ ಕೂಡ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ. ಸಶಸ್ತ್ರ ಮೀಸಲು ಪಡೆಯಲ್ಲಿ…

Read More »
Top News

ತಮಟಗಾರ ಸಹೋದರನಿಂದ ಪೋಲಿಸ್ ಮೇಲೆ ಬ್ಲೇಡ್​​​​​​ನಿಂದ ಹಲ್ಲೆ…!!

ಧಾರವಾಡ: ಕಾರ ಪಾರ್ಕಿಂಗ್ ವಿಚಾರಕ್ಕೆ ಕಾಂಗ್ರೆಸ್ ಮುಖಂಡನ ಸಹೋದರರಿಂದ ಪೊಲೀಸ್ ಪೇದೆವೊಬ್ಬರ ಮೇಲೆ ಬ್ಲೇಡ್’ನಿಂದ ಹಲ್ಲೆ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಕೈ ಮುಖಂಡ ಇಸ್ಮಾಯಿಲ್ ತಮಟಗಾರ…

Read More »
Top News

ಕುಮಾರಸ್ವಾಮಿಯನ್ನ ಕರಿಯ ನಿನ್ನ ರೇಟ್ ಹೇಳು – ಅವಹೇಳನಕಾರಿ ಮಾತು ಬಳಸಿದ ಜಮೀರ್‌ ಅಹ್ಮದ್‌

ರಾಮನಗರ: ಚನ್ನಪಟ್ಟಣದಲ್ಲಿ ವಿಧಾನಸಭೆ ಉಪಚುನಾವಣೆ ಪ್ರಚಾರ ಕಾವೇರಿದ್ದು, ಪ್ರಚಾರದ ಭರಾಟೆಯ ನಡುವೆ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಅವರು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿಯಾಗಿ…

Read More »
Top News

ದುನಿಯಾ ವಿಜಯ್ ಜೈಲಿಂದ ಬಿಡಿಸಿದ್ದ ಆರೋಪಿಯಿಂದ ಡಬಲ್‌ ಮರ್ಡರ್‌

ಬೆಂಗಳೂರು: ನಗರದ ಹೊರವಲಯದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಡಬಲ್‌ ಮರ್ಡರ್‌ ಮಾಡಿರುವ ಆರೋಪಿಯನ್ನು ಈ ಹಿಂದೆ ಪ್ರಕರಣವೊಂದರಲ್ಲಿ ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್‌…

Read More »
Top News

ಮಕ್ಕಳ ಕೈಯಲ್ಲಿ ಪೆನ್ನು ಬದಲು ತಲ್ವಾರ್ ಕೊಡಿ – ಪ್ರಚೋದನಾಕಾರಿ ಹೇಳಿಕೆಗೆ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್‌ಐಆರ್

ಮಕ್ಕಳ ಕೈಯಲ್ಲಿ ಪೆನ್ನು ಬದಲು ತಲ್ವಾರ್ ಕೊಡಿ ಎಂದು ವಕ್ಫ್ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಾಜ್ಯಾದ್ಯಂತ ವಕ್ಫ್…

Read More »
Top News

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್! ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: ಹಾಸನ ಮಾಜಿ ಸಂಸದ, ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ಸಲ್ಲಿಸಿದ್ದ…

Read More »
Top News

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಯತ್ನ ವಿರೋದ ಪಕ್ಷಗಳು ಮಾಡುತ್ತಿವೆ: ಶಿವಕುಮಾರ್

ಸರ್ಕಾರ ಅನುಷ್ಠಾನಕ್ಕೆ ತಂದಿರುವ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವ ಪ್ರಯತ್ನದಲ್ಲಿ  ಬಿಜೆಪಿ ಮತ್ತು ಜೆಡಿಎಸ್ ಮಾಡುತ್ತಿವೆ, ದೇವೇಗೌಡರು ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸಬೇಕೆಂದಿದ್ದಾರೆ, ಅದೇ ಕಾರಣಕ್ಕೆ ಜನರು  ಬಹಳ ಎಚ್ಚರಿಕೆಯಿಂದ …

Read More »
Top News

ಚಳಿಗಾಲದಲ್ಲಿ ಅಯೋಧ್ಯೆ ರಾಮನನ್ನು ಬೆಚ್ಚಗಿಡಲು ಚಾದರ, ಪಶ್ಮಿನಾ ಶಾಲು, ಹೀಟರ್‌ ವ್ಯವಸ್ಥೆ

ಲಕ್ನೋ: ಚಳಿಗಾಲ ಸಮೀಪಿಸಿದ್ದು, ಅಯೋಧ್ಯೆ ರಾಮಮಂದಿರದ ಬಾಲರಾಮನನ್ನು ಬೆಚ್ಚಗಿಡಲು ಧಾರ್ಮಿಕ ದತ್ತಿ ಮಂಡಳಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ನವೆಂಬರ್‌ 20 ರಿಂದ ಬರುವ ‘ಅಘರ್‌ ಕಿ ಪಂಚಮಿ’ಯಿಂದ ರಾಮಲಲ್ಲಾನಿಗೆ…

Read More »
Top News

ಡೊನಾಲ್ಡ್ ಟ್ರಂಪ್-ವ್ಲಾಡಿಮಿರ್ ಪುಟಿನ್ ಮಾತುಕತೆ : ಉಕ್ರೇನ್​ ಯುದ್ಧವನ್ನು ಉಲ್ಬಣಗೊಳಿಸದಂತೆ ಟ್ರಂಪ್ ಸಲಹೆ

ವಾಷಿಂಗ್ಟನ್: ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಈ ವೇಳೆ ಉಕ್ರೇನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ…

Read More »
Top News

ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ್ ಖನ್ನಾ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸೋಮವಾರ ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ (CJI) ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ…

Read More »
Top News

ಶಿಗ್ಗಾಂವಿ ಉಪ ಚುನಾವಣೆ : ಕಾಂಗ್ರೆಸ್ ಇಷ್ಟು ದೊಡ್ಡ ಪ್ರಮಾಣದಲ್ಲಿ ಹಣ ಹಂಚುವುದನ್ನು ನೋಡಿರಲಿಲ್ಲ‌- ಬೊಮ್ಮಾಯಿ

ಹುಬ್ಬಳ್ಳಿ : ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಹಣ ಹಂಚುವುದರಲ್ಲಿ ಕಾಂಗ್ರೆಸ್ ನಾಯಕರ ನಡುವೆ ಪೈಪೋಟಿ ಶುರುವಾಗಿದೆ‌. ಸಮುದಾಯವಾರು ಶಾಸಕರು ಹಣ ಹಂಚಿಕೆ ಮಾಡುತ್ತಿದ್ದಾರೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಹಣ…

Read More »
Top News

ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಹು-ಧಾ ಪೊಲೀಸ್ ಕಮಿಷನರ್ ಸಿಟಿರೌಂಡ್ಸ್

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರದಾದ್ಯಂತ ನಡೆಯುತ್ತಿದ್ದ ಅಕ್ರಮ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಸಿಟಿ ರೌಂಡ್ಸ್ ಹಾಕುವ ಮೂಲಕ ಸಮರ ಸಾರಿದರು. ಹುಬ್ಬಳ್ಳಿಯ…

Read More »
Top News

ಮುಖೇಶ್ ತ್ಯಾಗಿ ನೇತೃತ್ವದಲ್ಲಿ ಬಿಎಸ್‌ಎಫ್ ಯೋಧರಿಗೆ ಬೀಳ್ಕೊಡುಗೆ ಪಥಸಂಚಲನ

ಪರಿಶ್ರಮ ಮತ್ತು ಸಾಧನೆಯಿಂದ ದೇಶದ ಗಡಿ ಕಾಯಲು ಸಜ್ಜಾದ ಬಿಎಸ್‌ಎಫ್ ಯೋಧರ ಪಥಸಂಚಲನ ಉತ್ತಮವಾಗಿ ಮೂಡಿಬಂದಿದ್ದು, ಯಲಹಂಕ ಬಿಎಸ್‌ಎಫ್ ತರಬೇತಿ ಕೇಂದ್ರದಲ್ಲಿ ನೂತನ ಬಿಎಸ್‌ಎಫ್ ಯೋಧರ ನಿರ್ಗಮನ…

Read More »
Top News

ನನ್ನ ಮಗನ್ನ ದಯಮಾಡಿ ಜೈಲಿಗೆ ಹಾಕಿ, ಇಲ್ಲಾ ನಂಗೆ ಸಾಯಿಸಲು ಪರ್ಮಿಷನ್ ಕೊಡಿ…! ಹೆತ್ತ ತಾಯಿಯ ಸಂಕಟದ ಮಾತು

ನನ್ನ ಮಗನ್ನ ದಯಮಾಡಿ ಜೈಲಿಗೆ ಹಾಕಿ ಇಲ್ಲಾ ನಂಗೆ ಸಾಯಿಸಲು ಪರ್ಮಿಷನ್ ಕೊಡಿ. ಡ್ರಗ್ ನಿಯಂತ್ರಣ ಮಾಡದ ಪೊಲೀಸರ ವಿರುದ್ದ ಡ್ರಗ್ ಅಡಿಟ್ ಹುಡಗನ ಹೆತ್ತ ತಾಯಿ…

Read More »
Top News

ಇಂದು ಟಿಪ್ಪು ಜಯಂತಿ ಹಿನ್ನೆಲೆ : ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ!

ಮಂಡ್ಯ : ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಪರಶುರಾಮ್ ಸತ್ತೀಗೇರಿ ಆದೇಶ ಹೊರಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ…

Read More »
Top News

ಹೊಳೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಯೋಗೇಶ್ವರ್ ಗೆಲುವಿಗೆ ಪತ್ನಿಯಿಂದ ವಾಯುಸ್ಥಿತಿ ಹೋಮ

ಮಂಡ್ಯ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲವು ಸಾಧಿಸಬೇಕೆಂದು ಯೋಗೇಶ್ವರ್ ಪತ್ನಿ ಶೀಲಾ ಮಂಡ್ಯ ಜಿಲ್ಲೆಯ ಮದ್ದೂರಿನ ಹೊಳೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹೋಮ ಮಾಡಿಸಿದ್ದಾರೆ. ಶ್ರೀಪಾದ್…

Read More »
Top News

ಸಚಿವ ಚಲುವರಾಯಸ್ವಾಮಿ ಮೇಲೆ ಹಲ್ಲೆ ಮಾಡಿದ್ರಾ ಕಿಲಾರ ಜಯರಾಂ..? ಇಷ್ಟಕ್ಕೂ ಅಲ್ಲಿ ನಡೆದಿದ್ದೇನು?

ಮೈಸೂರು: ಇಲ್ಲಿನ ಖಾಸಗಿ ಹೋಟೆಲ್​​ನಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮೇಲೆ ಕಾಂಗ್ರೆಸ್ ಮುಖಂಡ ಕಿಲಾರ ಜಯರಾಂ ಹಲ್ಲೆ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ…

Read More »
Top News

ಹೊಳೆನರಸೀಪುರ ನರ್ಸಿಂಗ್ ಕಾಲೇಜು ಮುಸ್ಲಿಂ ವಿದ್ಯಾರ್ಥಿಗಳ ಗಡ್ಡ ವಿವಾದ ಸುಖಾಂತ್ಯ

ಹಾಸನ: ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿಗೆ ಗಡ್ಡ ಬೋಳಿಸುವಂತೆ ಕಾಲೇಜು ಮಂಡಳಿ ತಾಕೀತು ಮಾಡಿದ್ದಾರೆ ಎಂಬ ಆರೋಪ ಕೇಳಿ ಹಾಸನದಲ್ಲಿ ಕೇಳಿ ಬಂದಿದೆ. ಹಾಸನ ಜಿಲ್ಲೆ, ಹೊಳೆನರಸೀಪುರ ಪಟ್ಟಣದ…

Read More »
Top News

ರಾಜ್ಯಪಾಲರಿಂದ ಸಚಿವರೊಬ್ಬರಿಗೆ ಶಾಕ್, ಕ್ರಮ ಕೈಗೊಳ್ಳುವಂತೆ ಅಡ್ವೋಕೇಟ್ ಜನರಲ್​​​​ಗೆ ಪತ್ರ!

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅಡ್ವೊಕೇಟ್ ಜನರಲ್ ಅವರ ಮನವಿಯನ್ನು ಪರಿಗಣಿಸುವಂತೆ ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ…

Read More »
Top News

FREEDOM TV BIG IMPACT: ಮದ್ಯ ಮಾರಾಟಗಾರರಿಂದ ‘ಕೈ’​ ಸರ್ಕಾರ 700 ಕೋಟಿ ಲೂಟಿ ಮಾಡಿದೆ: ಮೋದಿ ವಾಗ್ದಾಳಿ

ಮುಂಬೈ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮದ್ಯದಂಗಡಿಯ ಮಾಲೀಕರಿಂದ 700 ಕೋಟಿ ರೂಪಾಯಿ ಸುಲಿಗೆ ಮಾಡಿದೆ ಎಂದು ಮಹಾರಾಷ್ಟ್ರ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಆರೋಪ…

Read More »
Top News

ಶಬರಿಮಲೆಯಿಂದ ಮಹತ್ವದ ಸೂಚನೆ: ಶಬರಿಮಲೆಗೆ ಹೋಗುವಾಗ ಭಕ್ತರು ಈ ತಪ್ಪು ಮಾಡ್ಲೇಬೇಡಿ

ಶ್ರೀ ಅಯ್ಯಪ್ಪ ದೇವರ ದರ್ಶನಕ್ಕೆ ಶಬರಿಮಲೆಗೆ ತೆರಳುವ ಭಕ್ತರಿಗೆ ತಿರುವಾಂಕೂರು ದೇವಸ್ಥಾನ ಮಹತ್ವದ ಆದೇಶ ನೀಡಿದೆ. ಕಾರ್ತಿಕ ಮಾಸವಾದ್ದರಿಂದ ಈ ಸಂದರ್ಭದಲ್ಲಿ ಹಲವು ದೇವಾಲಯಗಳಲ್ಲಿ ಭಕ್ತರ ಸಂಖ್ಯೆ…

Read More »
Top News

ಯಡಿಯೂರಪ್ಪ ಮೇಲೆ, ನನ್ನ ಮೇಲೆ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಲು ಹೊರಟಿದೆ ಇಂತಹ ಗೊಡ್ಡು ಬೆದರಿಕೆಗೆ ನಾವು ಜಗ್ಗಲ್ಲ: ಶ್ರೀರಾಮುಲು

ಕೊಪ್ಪಳ: ಒಂದೂವರೆ ವರ್ಷಗಳ ಕಾಲ ತುಟಿ ಬಿಚ್ಚದ ಸರ್ಕಾರ ಈಗ ಸಿದ್ದರಾಮಯ್ಯ ಅವರ ಕಾಲದಲ್ಲಿ ಹಗರಣಗಳನ್ನು ಮುಚ್ಚಿ ಹಾಕಲು ಯಡಿಯೂರಪ್ಪ, ನನ್ನ ಮೇಲೆ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಲು…

Read More »
Top News

ಭಾಗ್ಯಲಕ್ಷ್ಮಿ’ ಯೋಜನೆಗೆ ಹಣ ಕೊಡದಕ್ಕೂ ಸರ್ಕಾರ ಪರದಾಡುತ್ತಿದೆ: ಬಿಎಸ್‌ವೈ ಕಿಡಿ

ಕೊಪ್ಪಳ: ನಾನು ಮುಖ್ಯಮಂತ್ರಿಯಾಗಿದ್ದಾಗ ಹೆಣ್ಣು ಮಗುವಿನ ಭವಿಷ್ಯಕ್ಕಾಗಿ ರೂಪಿಸಿದ್ದ ಭಾಗ್ಯಲಕ್ಷ್ಮಿ ಬಾಂಡ್ ಯೋಜನೆಯನ್ನೇ ಸರ್ಕಾರ ನಿಲ್ಲಿಸಿದೆ. ಈಗ ಅದರ ಮೆಚ್ಯೂರಿಟಿ ಹಣ ಕೊಡಲು ದುಡ್ಡು ಇಲ್ಲದಷ್ಟು ಸರ್ಕಾರ…

Read More »
Top News

ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

ಕೊಪ್ಪಳ: ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎರಡನೇ ವಿಭಾಗದ ಸಹಾಯಕ (SDA) ರುದ್ರೇಶ್​ ಯಾದವಣ್ಣನವರ್ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ಇದೀಗ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಜೆಸ್ಕಾಂ ಗುತ್ತಿಗೆದಾರರೊಬ್ಬರು…

Read More »
Top News

ವಕ್ಫ್ ನೋಟಿಸ್‌ನಿಂದ ರೈತ ಆತ್ಮಹತ್ಯೆ ಆರೋಪ – ಪೋಸ್ಟ್‌ ಹಾಕಿದ್ದ ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್

ಹಾವೇರಿ: ವಕ್ಫ್ ನೋಟಿಸ್ ನೀಡಿದ ಕಾರಣ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಸ್ಟ್ ಹಾಕಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್…

Read More »
Top News

ಬಿಜೆಪಿ ರಾಷ್ಟ್ರಾಧ್ಯಕ್ಷರ ರೇಸ್‌ನಲ್ಲಿ ಕನ್ನಡಿಗ?

ಬೆಂಗಳೂರು: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಬಳಿಕ ಬಿಜೆಪಿ ರಾಷ್ಟ್ರಾಧ್ಯಕ್ಷರು ಬದಲಾವಣೆಯಾಗುವುದು ಬಹುತೇಕ ಖಚಿತವಾಗಿದ್ದು, ರೇಸ್‌ನಲ್ಲಿ ಕನ್ನಡಿಗರ ಹೆಸರೊಂದು ಮುನ್ನೆಲೆಗೆ ಬಂದಿದೆ. ಜೆ.ಪಿ.ನಡ್ಡಾ ಅವರು ಕೇಂದ್ರ ಸಚಿವ ಸಂಪುಟದಲ್ಲಿ…

Read More »
Top News

40,000 ಕೋಟಿ ಸಾಲ ಪಡೆಯಲು ಸರ್ಕಾರದ ಸಿದ್ದತೆ: RBI ಅಸ್ತು

ಬೆಂಗಳೂರು: ನವೆಂಬರ್ ಹಾಗೂ ಡಿಸೆಂಬರ್ ನಲ್ಲಿ ತಲಾ 40 ಸಾವಿರ ಕೋಟಿ ರು. ಅಭಿವೃದ್ಧಿ (ಸರಳ) ಸಾಲ ಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ ರಾಜ್ಯ ಸರಕಾರ ಅನುಮತಿ…

Read More »
Top News

ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತಿದ್ದ ಆರೋಪಿಗಳು ಅರೆಸ್ಟ್

ಚಿಕ್ಕಬಳ್ಳಾಪುರ: ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್‌ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ ಪೊಲೀಸರು…

Read More »
Back to top button