FREEDOMTV

Top News

ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಮತ್ತೊಮ್ಮೆ ಅನ್ಯಾಯ

ದಕ್ಷಿಣ ರಾಜ್ಯಗಳಿಗೆ ತೆರಿಗೆ ಪಾಲು ಹಂಚಿಕೆಯಲ್ಲಿ ಕೇಂದ್ರ ಸರ್ಕಾರದಿಂದ ಮತ್ತೊಮ್ಮೆ ಅನ್ಯಾಯವಾಗಿದೆ ಎಂಬ ವಿಚಾರವನ್ನು ಮುಂದಿಟ್ಟುಕೊಂಡು ದಕ್ಷಿಣದ ರಾಜ್ಯಗಳ ಶೃಂಗ ನಡೆಸುವುದಕ್ಕೆ ರಾಜ್ಯ ಸರ್ಕಾರ ಸದ್ದಿಲ್ಲದೆ ತಯಾರಿ…

Read More »
Top News

ಬಿಗ್‌ಬಾಸ್‌ ನಿರೂಪಣೆಗೆ ಸುದೀಪ್‌ ವಿದಾಯ: ಟ್ವಿಟರ್​ನಲ್ಲಿ ಕಿಚ್ಚನ ಅಧಿಕೃತ ಘೋಷಣೆ!

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಮುಂದಿನ ಸೀಸನ್ ನಿರೂಪಣೆಯಿಂದ ಕಿಚ್ಚ ಸುದೀಪ್ ದೂರ ಉಳಿಯಲು ನಿರ್ಧರಿಸಿದ್ದಾರೆ. ಈ ಕುರಿತು ತಮ್ಮ ಟ್ವಿಟರ್‌ನಲ್ಲಿ ಅಧಿಕೃತವಾಗಿ…

Read More »
Top News

ಹುಬ್ಬಳ್ಳಿ ಗಲಭೆಕೋರರ ಕೇಸ್ ವಾಪಸ್: ಸರ್ಕಾರ-ವಿಪಕ್ಷಗಳ ನಡುವೆ ವಾಗ್ಯದ್ಧ

ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲಿನ ದಾಳಿಕೋರರ ವಿರುದ್ಧ ಕೇಸುಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಕೈಗೊಂಡ ರಾಜಕೀಯ ಸಮರಕ್ಕೆ ನಾಂದಿ  ಹಾಡಿದೆ. ಸರ್ಕಾರದ ನಿಲುವನ್ನು ಆಕ್ಷೇಪಿಸಿ ರಾಜ್ಯಾದ್ಯಂತ ಹೋರಾಟಕ್ಕೆ…

Read More »
Top News

ಭಾರತದ ‘ಮಹಾರತ್ನ’ ಪಟ್ಟ ಗಿಟ್ಟಿಸಿದ ಎಚ್​ಎಎಲ್; ಈ ಗೌರವ ಸಿಗಲು ಮಾನದಂಡಗಳೇನು..?

ನವದೆಹಲಿ: ಒಂದು ಸಮಯದಲ್ಲಿ ಮುಚ್ಚೇ ಹೋಗಬಹುದೇನೋ ಎನ್ನುವಂತಿದ್ದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿ ಸಂಸ್ಥೆ ಇವತ್ತು ಭಾರತದ ವೈಭವದ ಕಥೆ ಹೇಳಲು ಮುಂಚೂಣಿಯಲ್ಲಿದೆ. ಭಾರತದ ಮಿಲಿಟರಿಗೆ ಎಚ್​ಎಎಲ್ ಹಲವು ಶಸ್ತ್ರಾಸ್ತ್ರಗಳನ್ನು…

Read More »
Top News

ಟೀಮ್ ಇಂಡಿಯಾದ ಮುಂದಿನ ಸರಣಿಗಳ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ

ಭಾರತ ಮತ್ತು ಬಾಂಗ್ಲಾದೇಶ್ ನಡುವಣ 5 ಪಂದ್ಯಗಳ ಸರಣಿ ಮುಕ್ತಾಯಗೊಂಡಿದೆ. ಟೆಸ್ಟ್ ಸರಣಿಯನ್ನು 2-0 ಅಂತರದಿಂದ ಗೆದ್ದುಕೊಂಡಿದ್ದ ಟೀಮ್ ಇಂಡಿಯಾ ಟಿ20 ಸರಣಿಯನ್ನು 3-0 ಅಂತರದಿಂದ ಕ್ಲೀನ್…

Read More »
Top News

ಈ ವರ್ಷ 15 ಸಾವಿರ ಶಿಕ್ಷಕರಷ್ಟೇ ವರ್ಗ: ವರ್ಗಾವಣೆಯಲ್ಲಿ ಶಿಕ್ಷಕರಿಗೆ ಶಾಕ್

ಪ್ರತಿ ವರ್ಷ ವರ್ಗಾವಣೆಯನ್ನೆ ಎದುರು ನೋಡುವ ಶಿಕ್ಷಕರಿಗೆ ಈ ವರ್ಷದ ವರ್ಗಾವಣೆ ಹೆಚ್ಚಿನ ಸಂತಸವೇನೂ ತಂದಿಲ್ಲ. ಏಕೆಂದರೆ, ಈ ವರ್ಷ ವರ್ಗಾವಣೆ ಭಾಗ್ಯ ದೊರೆತಿದ್ದು 15 ಸಾವಿರ…

Read More »
Top News

ಮಗಳನ್ನು ಹಗ್ಗದಲ್ಲಿ ತಲೆಕೆಳಗಾಗಿ ನೇತುಹಾಕಿ ಮನಬಂದಂತೆ ಥಳಿಸಿದ ತಂದೆ

ಲಕ್ನೋ: ತನ್ನ 10 ವರ್ಷದ ಮಗಳನ್ನು ಹಗ್ಗದಿಂದ ತಲೆಕೆಳಗಾಗಿ ನೇತುಹಾಕಿ ತನ್ನ ತಂದೆಯೇ ಮನಬಂದಂತೆ ಥಳಿಸಿದ ಘಟನೆ ಉತ್ತರ ಪ್ರದೇಶದ ಲಲಿತ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಕುರಿತು…

Read More »
Top News

ಮೈಸೂರು ದಸರಾ: ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ; ಸಿಎಂ, ಡಿಸಿಎಂ ಭಾಗಿ

ಮೈಸೂರು: ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ ದೊರೆತಿದೆ. ನಾಡದೇವತೆ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ದೊರೆತಿದ್ದು, ಕೋಟ್ಯಾಂತರ…

Read More »
Top News

ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ವಿಜಯದಶಮಿ ಮೆರವಣಿಗೆಗೂ ಮುನ್ನ ನಂದಿಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸಿದರು. ಮಧ್ಯಾಹ್ನ 1:41 ರಿಂದ…

Read More »
Top News

ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ ಮಲ್ಪೆಯಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದ 9 ಪ್ರಜೆಗಳು ಪ್ರಜೆಗಳು ಅರೆಸ್ಟ್‌

ಉಡುಪಿ: ಮಲ್ಪೆಯಲ್ಲಿ ಕಳೆದ ಮೂರು ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದ7 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಹಕೀಂ ಅಲಿ, ಸುಜೋನ್, ಇಸ್ಮಾಯಿಲ್, ಕರೀಂ, ಸಲಾಂ, ರಾಜಿಕುಲ್,…

Read More »
Top News

ಭಾರೀ ಮಳೆಗೆ ಬೆಣ್ಣೆಹಳ್ಳದಲ್ಲಿ ಪ್ರವಾಹ- ಅಪಾರ ಪ್ರಮಾಣದ ಬೆಳೆ ಜಲಾವೃತ

ಗದಗ: ಜಿಲ್ಲೆಯಲ್ಲಿ ಸುರಿದ ಭಾರಿ ಧಾರಾಕಾರ ಮಳೆಗೆ ಬೆಣ್ಣೆಹಳ್ಳ ಹಾಗೂ ಮಲಪ್ರಭಾ ನದಿಯಲ್ಲಿ ಪ್ರವಾಹ ಎದುರಾಗಿದೆ. ಇನ್ನು ರೋಣ ತಾಲೂಕಿನ ಮೆಣಸಗಿ ಬಳಿ ಅನೇಕ ಜಮೀನುಗಳು ಜಲಾವೃತವಾಗಿದ್ದು,…

Read More »
Top News

ಇನ್ನೊಬ್ಬರ ಬದುಕನ್ನು ಹಾಳು ಮಾಡೋರಿಗೆ ಸದ್ಬುದ್ಧಿ ಬರಲಿ: ಸಿಎಂ ಸಿದ್ದರಾಮಯ್ಯ

ಮೈಸೂರು: ಇನ್ನೊಬ್ಬರ ಬದುಕನ್ನು ಯಾರು ಹಾಳು ಮಾಡಲು ಪ್ರಯತ್ನ ಮಾಡ್ತಿದ್ದಾರೆ ಅವರಿಗೆಲ್ಲಾ ಸದ್ಬುದ್ಧಿ ಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುತ್ತೂರು ಶಾಖಾ…

Read More »
Top News

ಮೈಸೂರು ದಸರಾ 2024: ಇಂದು ವಿಶ್ವವಿಖ್ಯಾತ ಜಂಬೂಸವಾರಿ, ಸಿಎಂ ಸಿದ್ದರಾಮಯ್ಯ ಚಾಲನೆ

ಮೈಸೂರು: ಇಂದು ವಿಜಯದಶಮಿ (ದಸರಾ) ನಿಮಿತ್ತ ಅರಮನೆ ನಗರಿ ಮೈಸೂರಿನಲ್ಲಿ ಜಂಬೂಸವಾರಿ ನಡೆಯಲಿದೆ. 750 ಕೆಜಿ ತೂಕದ ಅಂಬಾರಿ ಒಳಗೆ ಪ್ರತಿಷ್ಠಾಪಿಸಲಾಗಿರುವ ತಾಯಿ ಚಾಮುಂಡೇಶ್ವರಿ ದೇವಿಯನ್ನು ಹೊತ್ತು…

Read More »
Top News

ಮೈಸೂರು-ದರ್ಬಾಂಗ ಎಕ್ಸ್​ಪ್ರೆಸ್ ರೈಲು ಅಪಘಾತ: ಪ್ರಯಾಣಿಕರಿಗೆ ವಿಶೇಷ ರೈಲು

ಚೆನ್ನೈ: ಒಡಿಶಾದಲ್ಲಿ ನಡೆದ ಅಪಘಾತದಂತೆ ಮತ್ತೊಂದು ರೈಲು ಅಪಘಾತ ತಮಿಳುನಾಡಿನಲ್ಲಿ ನಡೆದಿದೆ. ಮೈಸೂರಿನಿಂದ ಬಿಹಾರದ ದರ್ಬಾಂಗ್‌ಗೆ ಹೊರಟಿದ್ದ ಬಾಗಮತಿ ಎಕ್ಸ್‌ಪ್ರೆಸ್‌ ರೈಲು ಲೂಪ್‌ ಲೈನಿಗೆ ಪ್ರವೇಶ ಪಡೆದಿದ್ದರಿಂದ…

Read More »
Top News

ಭರ್ಜರಿ ಆ್ಯಕ್ಷನ್ ಜಾತ್ರೆಯಲ್ಲಿ ‘ಮಾರ್ಟಿನ್’ ಪವರ್‌ಫುಲ್ ರೌಂಡ್ಸ್: ಚಿತ್ರ ಎಂಜಾಯ್ ಮಾಡಿದ ಫ್ಯಾನ್ಸ್..!

‘ಪೊಗರು’ ಸಿನಿಮಾದ ನಂತರ ನಟ ಧ್ರುವ ಸರ್ಜಾ, ‘ಮಾರ್ಟಿನ್’ ಸಿನಿಮಾವನ್ನು ಕೈಗೆತ್ತಿಕೊಂಡಿದ್ದರು. ಎಪಿ ಅರ್ಜುನ್ ಇದರ ಡೈರೆಕ್ಟರ್ ಎಂದು ಗೊತ್ತಾದಾಗ ನಿರೀಕ್ಷೆ ಜಾಸ್ತಿಯೇ ಇತ್ತು. ಕಾರಣ, ಇವರಿಬ್ಬರು…

Read More »
Top News

RCBಗೆ ಮತ್ತೆ ನಾಯಕನಾಗ್ತಾರಾ ವಿರಾಟ್ ಕೊಹ್ಲಿ? ಫ್ರಾಂಚೈಸಿ ಮುಂದೆ ಇದ್ಯಾ ಇದಕ್ಕಿಂತ ಉತ್ತಮ ಆಯ್ಕೆ?

ರಾಯಲ್ಸ್ ಚಾಲೆಂಜರ್ಸ್ ಬೆಂಗಳೂರು (RCB) ತಂಡಕ್ಕೆ ವಿರಾಟ್ ಕೊಹ್ಲಿ ಅವರೇ ಮತ್ತೆ ನಾಯಕ ಆಗ್ತಾರಾ? ಹೀಗೊಂದು ಸಾಧ್ಯತೆಯ ಬಗ್ಗೆ ಕ್ರಿಕೆಟ್ ವಲಯದಲ್ಲಿ ಮಾತು ಕೇಳಿ ಬರುತ್ತಿದೆ. ಅವರೇ…

Read More »
Top News

ಹಳೆ ಹುಬ್ಬಳ್ಳಿ ಗಲಾಟೆ ಪ್ರಕರಣ: ‘ಕೈ’ ಸರ್ಕಾರದ ತುಷ್ಟೀಕರಣದ ಪರಾಕಾಷ್ಠೆ-ಜೋಶಿ ಕಿಡಿ

ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಗಲಾಟೆ ಪ್ರಕರಣ ತೆಗೆದು ಹಾಕಿದ್ದು ಕಾಂಗ್ರೆಸ್ ಸರ್ಕಾರದ ತುಷ್ಟೀಕರಣದ ಪರಾಕಾಷ್ಠೆ. ಇದು ಬಹಳ ಗಂಭೀರ ಕೇಸ್. ಇದು ಹಿಂದೂ ಮುಸ್ಲಿಂ ಪ್ರಶ್ನೆ ಅಲ್ಲ.…

Read More »
Top News

ಸರ್ಕಾರದಿಂದ ಯಾವುದೇ ರೈತಪರ ಯೋಜನೆ : ಸರ್ಕಾರ ವಿರುದ್ಧ ಶಾಸಕ ರಾಜು ಕಾಗೆ ಆಕ್ರೋಶ

ಬೆಳಗಾವಿ: ಕಾಂಗ್ರೆಸ್​ನ ಹಿರಿಯ ಮುಖಂಡ, ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ರಾಜು ಕಾಗೆ ಮತ್ತೆ ಸುದ್ದಿಯಲ್ಲಿದ್ದಾರೆ. ಕಳೆದ ಬಾರಿ ಮೋದಿ ಬಗ್ಗೆ ಮತನಾಡಿ ಸುದ್ದಿಯಾಗಿದ್ದರು. ಈಗ ಸ್ವಪಕ್ಷದ…

Read More »
Top News

​​ ರೀಲ್ಸ್ ನೋಡುತ್ತಾ ಮೈಮರೆತ ಗೇಟ್‌ ಕೀಪರ್‌, ರೈಲಿಗೆ ಆಟೋ ಡಿಕ್ಕಿಯಾಗಿ ಮಕ್ಕಳು ಗಂಭೀರ

ಮೈಸೂರು: ರೈಲು ಬರುತ್ತಿದ್ದರೂ ಗೇಟ್ ಹಾಕದೆ ಮೊಬೈಲ್‌ನಲ್ಲಿ ರೀಲ್ಸ್ ನೋಡುತ್ತಾ ಮೈಮರೆತು ಕುಳಿತ ಸ್ಟೇಷನ್‌ ಮಾಸ್ಟರ್‌ ಈಗ ರೈಲು ಅಪಘಾತಕ್ಕೆ ಕಾರಣನಾಗಿದ್ದಾನೆ. ಪರಿಣಾಮ ರೈಲಿಗೆ ಆಟೋ ಡಿಕ್ಕಿಯಾಗಿ ಇಬ್ಬರು…

Read More »
Top News

ದಸರಾ ಹಬ್ಬದ ಸಂಭ್ರಮದಲ್ಲೇ ಇಬ್ಬರು ದಾರುಣ ಸಾವು!

ಕಲಬುರಗಿ:  ದಸರಾ ಹಬ್ಬದ ಸಂಭ್ರಮದಲ್ಲಿಯೇ ಜಿಲ್ಲೆಯ ಅಫಜಲ್ಪುರ ತಾಲೂಕಿನಲ್ಲಿ ಒಂದೇ ದಿನ ಮೂವರ ದಾರುಣ ಸಾವು ಸಂಭವಿಸಿದೆ. ಹೀಗಾಗಿ ಭೀಮಾ ತೀರದಲ್ಲಿ ಹಬ್ಬದ ಸಂಭ್ರಮ ಮರೆಯಾಗಿದೆ. ಬಟ್ಟೆ ತೊಳೆಯಲು…

Read More »
Top News

ಮೈಸೂರು ದಸರಾ ಆಯುಧ ಪೂಜೆ – ಆಯುಧಗಳಿಗೆ ರಾಜವಂಶಸ್ಥ ಯದುವೀರ್ ಪೂಜೆ

ಮೈಸೂರು: ನವರಾತ್ರಿಯ 9ನೇ ದಿನವಾದ ಇಂದು ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜೆ ನೆರವೇರಲಿದೆ. ರಾಜವಂಶಸ್ಥ ಯದುವೀರ್ ಪಟ್ಟದ ಆನೆ, ಕುದುರೆ, ಹಸು ಸೇರಿ ಖಾಸಾ…

Read More »
Top News

ಮೈಸೂರು ಸ್ಯಾಂಡಲ್ ಸೋಪ್ ಫ್ಯಾಕ್ಟರಿಯಲ್ಲಿ ‘ಅಕ್ರಮ’ದ ಘಾಟು..!

ಮೈಸೂರು ಸ್ಯಾಂಡಲ್​ ಸೋಪ್​ ಫ್ಯಾಕ್ಟರಿಯ ಟೆಂಡರ್​ ಅಕ್ರಮಕ್ಕಾಗಿ ಬಹುಕೋಟಿ ಲಂಚ ವಸೂಲಿ ಪ್ರಕರಣ ದೇಶವ್ಯಾಪಿ ಸುದ್ದಿಯಾಗಿದ್ದ ಬೆನ್ನಲ್ಲೇ ಮತ್ತೊಂದು ಸ್ಫೋಟಕ ಆರೋಪ ಹೊರಬಿದ್ದಿದೆ. ಟೆಂಡರ್ ಅಕ್ರಮಕ್ಕಾಗಿ 40…

Read More »
Top News

ಚನ್ನಪಟ್ಟಣ ಬೈ ಎಲೆಕ್ಷನ್​ ಯಾವಾಗ: ವರಿಷ್ಠರ ಜೊತೆ ಚರ್ಚೆ ಬಳಿಕ ಅಭ್ಯರ್ಥಿ ತೀರ್ಮಾನ ಕುಮಾರಸ್ವಾಮಿ

ರಾಮನಗರ: ಇನ್ನೊಂದು ವಾರದಲ್ಲಿ ಬೈಎಲೆಕ್ಷನ್​ ದಿನಾಂಕ ಘೋಷಣೆ ಆಗುತ್ತೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆ ಮೂಲಕ ಚನ್ನಪಟ್ಟಣ ಬೈಎಲೆಕ್ಷನ್​ ಯಾವಾಗ ಎಂಬ ಪ್ರಶ್ನೆಗೆ…

Read More »
Top News

ದರ್ಶನ್ ಜಾಮೀನು ಭವಿಷ್ಯ: ಜಾಮೀನು ಅ. 14ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ರೇಣುಕಾ ಸ್ವಾಮಿ ಕೊಲೆ ಪ್ರಕರಣ ಆರೋಪಿ ದರ್ಶನ್ ಜಾಮೀನು ಅರ್ಜಿ ಕುರಿತ ವಿಚಾರಣೆಯು ಕಳೆದ ಕೆಲವು ದಿನಗಳಿಂದ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆಯುತ್ತ ಬಂದಿದ್ದೆ. ದರ್ಶನ್ ಪರ…

Read More »
Top News

ಬೈಕ್ ಮೆಕ್ಯಾನಿಕ್ ರಾತ್ರೋರಾತ್ರಿ ಕೋಟ್ಯಾಧಿಪತಿ: 25 ಕೋಟಿ ಲಾಟರಿ ಗೆದ್ದ ಅಲ್ತಾಫ್

ಮಂಡ್ಯ: ಬೈಕ್ ಮೆಕ್ಯಾನಿಕ್​ ರಾತ್ರೋರಾತ್ರಿ ಲಾಟರಿಯಲ್ಲಿ‌ 25 ಕೋಟಿ ರೂ.‌ಬಹುಮಾನ ಪಡೆದಿದ್ದಾರೆ. ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣ ನಿವಾಸಿಯಾಗಿದ್ದ ಅಲ್ತಾಫ್ ಪಾಷಾ, ಕೇರಳ‌ ರಾಜ್ಯದ ಲಾಟರಿಯಲ್ಲಿ 25…

Read More »
Top News

ರತನ್ ಟಾಟಾ ನಾಲ್ಕು ಬಾರಿ ಪ್ರೀತಿಯ ಬಲೆಗೆ ಸಿಲುಕಿದ್ದರೂ ಬ್ರಹ್ಮಚಾರಿಯಾಗಿಯೇ ಉಳಿದಿದ್ದೇಕೆ? ಮಾಹಿತಿ ಇಲ್ಲದೆ..!

ಮುಂಬೈ: ದೇಶದ ಪ್ರತಿಷ್ಠಿತ ಕೈಗಾರಿಕೋದ್ಯಮಿ ಆಗಿರುವ ರತನ್ ಟಾಟಾ ಅವರ ವೃತ್ತಿಪರ, ಉದ್ಯಮ ಕ್ಷೇತ್ರದ ಸಾಧನೆಗಳನ್ನ ಹೊರತು ಪಡಿಸಿ ವೈಯಕ್ತಿಕ ಜೀವನ ಕೂಡ ಜನರಲ್ಲಿ ಕುತೂಹಲ ಕೆರಳಿಸಿರುವುದು…

Read More »
Top News

ಆರ್‌ಸಿಬಿ ಟಿ20 ಆಡೋಕೆ ಮಾತ್ರ ಚೆನ್ನಾಗಿರುತ್ತೆ: ಆದ್ರೆ ನಾನು ಟೆಸ್ಟ್ ಮ್ಯಾಚ್ ಆಡೋಕೆ ಬಂದವನು: ವಿಜಯೇಂದ್ರ

ಹುಬ್ಬಳ್ಳಿ: ಆರ್‌ಸಿಬಿ ಟಿ20 ಆಡೋಕೆ ಮಾತ್ರ ಚೆನ್ನಾಗಿರುತ್ತೆ. ಆದರೆ ನಾನು ಟೆಸ್ಟ್ ಮ್ಯಾಚ್ ಆಡೋಕೆ ಬಂದವನು. ಲಂಬಿ ರೇಸ್ ಕಾ ಗೋಡಾ ಹು ನೋಡೋಣ ಎಂದು ತಮ್ಮ…

Read More »
Top News

ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನು ನಿರೀಕ್ಷೆಯಲ್ಲಿರುವ ನಟ ದರ್ಶನ್‌ಗೆ ಮತ್ತೆ ಶಾಕ್ ಎದುರಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಗುರುವಾರಕ್ಕೆ ಮುಂದೂಡಿದೆ. ಅಕ್ಟೋಬರ್ ಮೂರು, ನಾಲ್ಕು,…

Read More »
Top News

ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಅತ್ತೆಯನ್ನೇ ಕೊಂದು ಅಳಿಯ ಎಸ್ಕೇಪ್‌

ಚಿಕ್ಕಬಳ್ಳಾಪುರ: ಅಸ್ತಿ ವಿಚಾರವಾಗಿ ಗಂಡನೊಂದಿಗೆ ಜಗಳವಾಡಿಕೊಂಡು ಹೆಂಡತಿ ತವರು ಮನೆ ಸೇರಿದ್ದಕ್ಕೆ ಆಕ್ರೋಶಗೊಂಡ ಪತಿ, ಹೆಂಡತಿಯನ್ನ ಕರೆತರಲು ತವರು ಮನೆಗೆ ಬಂದಿದ್ದಾನೆ. ಈ ವೇಳೆ ನಡೆದ ಜಗಳದಲ್ಲಿ…

Read More »
Top News

ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳ ಬಂಧನ ಬೆನ್ನಲ್ಲೇ 14 ಪಾಕಿಸ್ತಾನೀಯರು ಅರೆಸ್ಟ್

ಆನೇಕಲ್: ಜಿಗಣಿಯಲ್ಲಿ ಪಾಕಿಸ್ತಾನದ ಪ್ರಜೆಗಳ ಬಂಧನ ಪ್ರಕರಣವು ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಬಂಧಿತರನ್ನು ವಿಚಾರಣೆ ವೇಳೆ ತಿಳಿದುಬಂದ ಸ್ಫೋಟಕ ಮಾಹಿತಿಯ ಆಧಾರದಲ್ಲಿ ಮೇಲೆ ಕಾರ್ಯಾಚರಣೆ ನಡೆಸಿದ…

Read More »
Top News

ಮೂವರಲ್ಲಿ ಒಬ್ಬರಿಗೆ ಸಿಎಂ ಚಾನ್ಸ್‌ – ಕುತೂಹಲಕ್ಕೆ ಕಾರಣವಾದ ತ್ರಿಮೂರ್ತಿಗಳ ಡಿನ್ನರ್ ಮೀಟಿಂಗ್‌

ಮೈಸೂರು: ಡಿನ್ನರ್‌ ನೆಪದಲ್ಲಿ ಚಾಮರಾಜನಗರದಲ್ಲಿರುವ ಸುನಿಲ್‌ ಬೋಸ್‌ ನಿವಾಸದಲ್ಲಿ ಸಿದ್ದರಾಮಯ್ಯ ಸರ್ಕಾರದ ಪ್ರಭಾವಿ ಸಚಿವರಾದ ಸತೀಶ್‌ ಜಾರಕಿಹೊಳಿ, ಪರಮೇಶ್ವರ್‌ ಮತ್ತು ಮಹಾದೇವಪ್ಪ ಮಂಗಳವಾರ ರಾತ್ರಿ ರಹಸ್ಯ ಸಭೆ…

Read More »
Top News

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಉತ್ಸವದ ಕಲರವ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಸಾಂಸ್ಕೃತಿಕ ದಸರಾ ಹಬ್ಬವನ್ನು ಟರ್ಮಿನಲ್ 1 ಮತ್ತು 2 ನಲ್ಲಿ ಅಕ್ಟೋಬರ್…

Read More »
Top News

ಹಿಂದಿನ ಲೋಕಾಯುಕ್ತ ಎಸ್​​ಪಿ ವಿರುದ್ಧ ದೂರು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಅಕ್ರಮ ಪ್ರಕರಣ ಸಂಬಂಧ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹಾಗೂ ಮೈಸೂರು ಲೋಕಾಯುಕ್ತದ ಹಿಂದಿನ ಎಸ್ಪಿ ಸುಜೀತ್ ಅವರ ವಿರುದ್ಧ ಆರ್​ಟಿಐ…

Read More »
Top News

ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮಹಿಳೆ ಬಲಿ

ಬೆಂಗಳೂರು: ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ರಸ್ತೆ ಬದಿ ನಿಂತಿದ್ದ ಮಹಿಳೆಯೊಬ್ಬಳ ಮೇಲೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿದ್ದು, ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಜಮ್ಮ(50) ಮೃತ ಮಹಿಳೆ.…

Read More »
Sports

ಕೊಟ್ಟ ಮಾತು ಉಳಿಸಿಕೊಂಡ ಕನ್ನಡಿಗ: ಬಡ ವಿದ್ಯಾರ್ಥಿಯ ಫೀಸ್ ಕಟ್ಟಿದ ಕೆಎಲ್ ರಾಹುಲ್

ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹು ಹೃದಯವಂತ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಹಿಂದೆ ಹಲವು ಚಾರಿಟಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಹಲವರಿಗೆ ನೆರವಾಗಿದ್ದು, ಎಲ್ಲರಿಗೂ…

Read More »
Top News

ತಾಜ್​ಮಹಲ್​ಗೆ ಭೇಟಿ ನೀಡಿದ ಮಾಲ್ಡೀವ್ಸ್​ ಅಧ್ಯಕ್ಷ ಮುಯಿಝು: 2 ಗಂಟೆಗಳ ಕಾಲ ಸಾರ್ವಜನಿಕರ ಪ್ರವೇಶ ನಿಷೇಧ

ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು ಇಂದು ಆಗ್ರಾದಲ್ಲಿರುವ ತಾಜ್​ಮಹಲ್​ಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಎರಡು ಗಂಟೆಗಳ ಕಾಲ ಸಾರ್ವಜನಿಕರ ಭೇಟಿಯನ್ನು ನಿಷೇಧಿಸಲಾಗಿದೆ. ಆಗ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ…

Read More »
Top News

ಏಕಾಏಕಿ ಬದಲಾದ ಹರಿಯಾಣ ಫಲಿತಾಂಶ: ಕಾಂಗ್ರೆಸ್‌ ಹಿಂದಿಕ್ಕಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ

ಚಂಡೀಗಢ: ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಭಾರೀ ಬಿರುಸಿನಿಂದ ಸಾಗಿದ್ದು,ಹರಿಯಾಣ ಫಲಿತಾಂಶ 2024ದ ಚಿತ್ರಣವೇ ಕೆಲವೇ ಕೆಲವು ಕ್ಷಣದಲ್ಲಿ ಬದಲಾಗಿದೆ. ಭಾರೀ ಮುನ್ನಡೆ ಕಾಯ್ಡುಕೊಂಡು…

Read More »
Top News

“#ಪಾರು ಪಾರ್ವತಿ” ಚಿತ್ರದ ಹಾಡುಗಳು ಎಲ್ಲರ ಮನಸ್ಸಿಗೆ ಹತ್ತಿರವಾಗಲಿದೆ. ಲಹರಿ ವೇಲು

EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಂನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ “ಬಿಗ್ ಬಾಸ್” ಖ್ಯಾತಿಯ ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ…

Read More »
Top News

ಜಾಮೀನು ನಿರೀಕ್ಷೆಯಲ್ಲಿದ್ದ ದರ್ಶನ್‌ಗೆ ಮತ್ತೆ ನಿರಾಸೆ – ಅ.8 ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್‌ ಮತ್ತು ಅವರ ಗೆಳತಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಶನಿವಾರ ಕೋರ್ಟ್ ಅಕ್ಟೋಬರ್ 8ಕ್ಕೆ…

Read More »
Top News

ಕುಳಿತಲ್ಲೇ ಇ ಖಾತಾ ಡೌನ್‌ಲೋಡ್ ಮಾಡಿ

ಬೆಂಗಳೂರು: ರಾಜಧಾನಿಯ ಜನರು ಇನ್ನುಮುಂದೆ ಇ-ಖಾತಾ ಪಡೆಯಲು ಕಚೇರಿಗಳಿಗೆ ಅಲೆಯುವಂತಿಲ್ಲ. ಕುಳಿತ ಜಾಗದಲ್ಲಿ ಆನ್ ಲೈನ್‌ನಲ್ಲಿ ಡೌನ್‌ಲೋಡ್‌ ಮಾಡಿಕೊಳ್ಳುವ ವ್ಯವಸ್ಥೆಯನ್ನು ಬಿಬಿಎಂಪಿ ರೂಪಿಸಿದೆ. ಬಿಬಿಎಂಪಿ ವಹಿಯಲ್ಲಿ ದಾಖಲಾದ…

Read More »
Top News

ಸಣ್ಣ ಸಾಗುವಳಿದಾರರ ಒಕ್ಕಲೆಬ್ಬಿಸುವುದಿಲ್ಲ

ಶಿವಮೊಗ್ಗ: ಮೂರು ಎಕರೆ ಒಳಗಿನ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು. 2015ಕ್ಕೂ ಪೂರ್ವದಲ್ಲಿ ಬಗರ್‌ಹುಕುಂ, ಅರಣ್ಯಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದವರ ಪ್ರಕರಣಗಳ ಬಗ್ಗೆ ಇನ್ನೂ ಕೋರ್ಟ್ ತೀರ್ಪು ಬಂದಿಲ್ಲ. ಹೀಗಾಗಿ…

Read More »
Top News

ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳ?

ನಮ್ಮ ಮೆಟ್ರೋ ಪ್ರಯಾಣ ದರ ಸದ್ಯದಲ್ಲೇ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಇದರ ಭಾಗವಾಗಿ ಈಗಾಗಲೇ ‘ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ’ (ಬಿಎಂಆರ್ ಸಿಎಲ್) ದರ ಪರಿಷ್ಕರಣೆ…

Read More »
Top News

ಸ್ಥಿರಾಸ್ತಿ ದಸ್ತಾವೇಜು ನೋಂದಣಿ ಸ್ಥಗಿತ: ಬಿಡಿಎ ಸೈಟ್‌ಗೂ ಇ-ಖಾತಾ ಇಲ್ಲದೆ ಪರದಾಟ

ರಾಜ್ಯದಲ್ಲಿ ಸ್ಥಿರಾಸ್ತಿ ದಸ್ತಾವೇಜು ನೋಂದಣಿಗೆ ‘ಡಿಜಿಟಲ್ ಖಾತಾ’ ಕಡ್ಡಾಯ ಮಾಡಿ ಅನುಷ್ಠಾನಕ್ಕೆ ತಂದ ಬೆನ್ನಲ್ಲೇ, ಸಾರ್ವಜನಿಕರಲ್ಲಿ ಪರದಾಟ ಶುರುವಾಗಿದೆ. ಸ್ಥಿರಾಸ್ತಿಗಳಿಗೆ ಡಿಜಿಟಲ್ ಖಾತಾ ನೀಡದೆ ಏಕಾಏಕಿ ಯೋಜನೆ…

Read More »
Top News

ಮತ್ತೆ ಮುನ್ನೆಲೆಗೆ ಬಂದ ಜಾತಿ ಗಣತಿ

ಹೆಚ್ಚುತ್ತಿರುವ ಒಳಮೀಸಲು ಕೂಗು ಮತ್ತು ಮುಡಾ ನಿವೇಶನ ಹಗರಣದ ಕಾವಿನ ನಡುವೆ ಜಾತಿ ಗಣತಿ ಜಾರಿ ಮಾಡಬೇಕೆಂಬ ಒತ್ತಡ ಸರ್ಕಾರವನ್ನು ಕಾಡಲಾರಂಭಿಸಿದೆ. ನನೆಗುದಿಗೆ ಬಿದ್ದಿದ್ದ ಜಾತಿ ಗಣತಿ…

Read More »
Top News

ಬೈಕ್‌ಗೆ ಕಾರು ಡಿಕ್ಕಿ: ದಿಲ್ಲಿಯಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಸಾವು

ನವದೆಹಲಿ: ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಮತ್ತೊಂದು ಆಘಾತಕಾರಿ ಹಿಟ್ ಆಂಡ್ ಡ್ರ್ಯಾಗ್ ಪ್ರಕರಣ ವರದಿಯಾಗಿದೆ. ದಿಲ್ಲಿಯ ನಾಂಗ್ಲೋಯಿ ಪ್ರದೇಶದಲ್ಲಿ ಕಳೆದ ರಾತ್ರಿ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರ ಬೈಕ್‌ಗೆ…

Read More »
Top News

ದಿನೇಶ್ ಗುಂಡೂರಾವ್ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ತೇಜಸ್ ಗೌಡ

ಬೆಂಗಳೂರು: ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಗೋಹತ್ಯೆ ವಿರೋಧಿಸುತ್ತಿರಲಿಲ್ಲ , ಗೋಮಾಂಸ ತಿನ್ನುತ್ತಿದ್ದರು ಎಂದು ಅವರ ಬಗ್ಗೆ ಅವಹೇಳನವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡದರು ಎಂದು ಹಿಂದು ಮುಖಂಡ…

Read More »
Top News

ನಟ ದರ್ಶನ್‌ ತೂಗುದೀಪಗೆ ಮತ್ತೆ ನಿರಾಸೆ! ಕೋರ್ಟ್‌ನಿಂದ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಇಂದು ನಡೆದಿದೆ. ಈ ಹಿಂದೆ ಕೆಲವು ಬಾರಿ ಅರ್ಜಿ ವಿಚಾರಣೆ ವಿವಿಧ ಕಾರಣಗಳಿಗೆ ಮುಂದೂಡಲಾಗಿತ್ತು. ಬೆಂಗಳೂರಿನ…

Read More »
Top News

ಜಿಜಿಯಾ ಟ್ಯಾಕ್ಸ್‌, ನಮಾಜ್‌ ವೇಳೆ ಪೂಜೆ ಮಾಡುವಂತಿಲ್ಲ; ಬಾಂಗ್ಲಾದಲ್ಲಿ ದುರ್ಗಾ ಪೂಜೆಗೆ ನೂರೆಂಟು ವಿಘ್ನ

ಢಾಕಾ: ಬಾಂಗ್ಲಾದೇಶದಲ್ಲಿ ಅಲ್ಪ ಸಂಖ್ಯೆಯಲ್ಲಿ ಇರುವ ಹಿಂದೂಗಳ ಸ್ಥಿತಿ ಇತ್ತೀಚಿನ ಹಲವು ತಿಂಗಳುಗಳಿಂದ ಬಹಳ ಹದಗೆಟ್ಟಿದೆ. ಹಿಂದೂಗಳು ಜೀವಭಯದಿಂದ ಬದುಕು ಸಾಗಿಸುವ ಸ್ಥಿತಿ ನಿರ್ಮಾಣವಾಗಿವೆ. ಹಿಂದೂಗಳು ಹಬ್ಬ…

Read More »
Top News

ರೂ. 50 ಕೋಟಿಗೆ ಬೇಡಿಕೆ ಆರೋಪ; ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ವಿರುದ್ಧ FIR ದಾಖಲು

ಬೆಂಗಳೂರು: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ…

Read More »
Top News

ವಿದ್ಯುತ್ ತಗುಲಿ ಲೈನ್ ಮೆನ್ ಸ್ಥಳದಲ್ಲೆ ಸಾವು

ದಾವಣಗೆರೆ: ಟ್ರಾನ್ಸ್ಫಾರ್ಮರ್ ರಿಪೇರಿ ಮಾಡುವಾಗ ವಿದ್ಯುತ್ ತಗುಲಿ ಲೈನ್ ಮೆನ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ದಾವಣಗೆರೆ ಮಳಲ್ಕೆರೆ ಗ್ರಾಮದಲ್ಲಿಈ ಘಟನೆ ನಡೆದಿದ್ದು, ಮೇತ ದುರ್ದೈವಿ ಮುತ್ತುರಾಜ್ ಮೂಲತಃ ಬಾಗಲಕೋಟೆ…

Read More »
Top News

ದಾವಣಗೆರೆ: ನಗರದ ದುರ್ಗಾಂಭಿಕಾ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಿದ-ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ: ನಗರ ದೇವತೆ ಶ್ರೀ ದುರ್ಗಾಂಭಿಕಾ ದೇವಸ್ಥಾನದಲ್ಲಿ ಉಸ್ತುವಾರಿ ಸಚಿವರಾಗಿರುವ ಎಸ್.ಎಸ್ ಮಲ್ಲಿಕಾರ್ಜುನ ಅವರು ಕುಟುಂಬ ಸಮೇತರಾಗಿ ತೆರಳಿ ದಸರ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಿದರು. ಹಿರಿಯ…

Read More »
Top News

ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ತಾತ್ಕಾಲಿಕ ಸೂಟಿಂಗ್ ಬ್ರೇಕ್‌

ಕೊಪ್ಪಳ: ಮುಡಾ ಹಗರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಚಿತ್ರೀಕರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಖ್ಯಾತ ತಮಿಳು ನಟ ವಿಜಯ ಸೇತುಪತಿ ನಟನೆಯ ಲೀಡರ್…

Read More »
Top News

ನಾಗಾ-ಸಮಂತಾ ದಾಂಪತ್ಯ ಮುರಿದುಬೀಳಲು ಕೆಟಿಆರ್ ಅವರೇ ಕಾರಣ ಎಂದು ಸಚಿವೆ: ರಾಜಕೀಯ ಟೀಕೆಗಳಿಗೆ ನನ್ನ ಹೆಸರು ಬಳಸಿಕೊಳ್ಳಬೇಡಿ- ಸಮಂತಾ

ನವದೆಹಲಿ: ಟಾಲಿವುಡ್ ನಟ ನಾಗಚೈತನ್ಯ ಮತ್ತು ಸಮಂತಾ ದಾಂಪತ್ಯ ದೊಡ್ಡ ಬಿರುಕು ಮೂಡಿ ಮುರಿದುಬೀಳಲು ಬಿಆರ್‌ಎಸ್ ಮುಖಂಡ ಕೆಟಿಆರ್ ಅವರೇ ಮುಖ್ಯ ಕಾರಣ ಎಂದು ಸಚಿವೆ ಕೊಂಡಾ…

Read More »
Top News

ನಿಮ್ಮದಲ್ಲದ ಸೈಟ್‌ಗೆ ಪರಿಹಾರ ಕೇಳೋದು ಯಾವ ಆತ್ಮಸಾಕ್ಷಿಯಾ-ಕಾರಜೋಳ

ಚಿತ್ರದುರ್ಗ: ನಿಮ್ಮದಲ್ಲದ ಸೈಟ್‌ಗೆ ಪರಿಹಾರ ಕೇಳೋದು ಯಾವ ರೀತಿ ಆತ್ಮಸಾಕ್ಷಿಯಾ ಎಂದು ಬಿಜೆಪಿ ಸಂಸದ ಗೋವಿಂದ ಕಾರಜೋಳ ಸಿಎಂ ಸಿದ್ದರಾಮಯ್ಯಗೆ ಟಾಂಗ್ ಕೊಟ್ಟಿದ್ದಾರೆ. ಚಿತ್ರದುರ್ಗದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ…

Read More »
Top News

ಪ್ರವಾಹ ಪೀಡಿತ ರಾಜ್ಯಗಳಿಗೆ ಗೃಹ ಇಲಾಖೆಯಿಂದ 5858.60 ಕೋಟಿ ಪರಿಹಾರ ಘೋಷಣೆ

ನವದೆಹಲಿ: ಪ್ರವಾಹ ಪೀಡಿತ ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆಯಿಂದ ಪರಿಹಾರ ಘೋಷಣೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಭೆ ನಡೆದ ಬಳಿಕ 5858.60 ಕೋಟಿ ರೂ.…

Read More »
Top News

ಇಂದು ಖಗ್ರಾಸ ಸೂರ್ಯ ಗ್ರಹಣ

ದೆಹಲಿ: ವರ್ಷದ ಕೊನೆಯ ಹಾಗೂ ಖಗ್ರಾಸ ಸೂರ್ಯ ಗ್ರಹಣ ಬುಧವಾರ ಜರುಗಲಿದೆ. ಸೂರ್ಯ ನನ್ನು ಇಡಿಯಾಗಿ ಆವರಿಸಲಿರುವ ಗ್ರಹಣ 6 ಗಂಟೆ 4 ನಿಮಿಷಗಳಷ್ಟು ದೀರ್ಘ ಕಾಲದವರೆಗೂ…

Read More »
Top News

‘ಭೈರತಿ ರಣಗಲ್’ ಬಿಡುಗಡೆಯ ದಿನಾಂಕ ಘೋಷಣೆ ಮಾಡಿದ ಶಿವರಾಜ್‌ಕುಮಾರ್

ಆರಂಭದಿಂದಲೇ ಸಾಕಷ್ಟು ಕುತೂಹಲ ಮೂಡಿಸಿರುವ ನಟ ಶಿವರಾಜ್‌ಕುಮಾರ್ ಅಭಿನಯದ ‘ಭೈರತಿ ರಣಗಲ್‍’ ಸಿನಿಮಾ ಮೊದಲು ತಿಳಿಸಿದಂತೆ ಆಗಸ್ಟ್ 15 ರಂದು ಬಿಡುಗಡೆಯಾಗಬೇಕಿತ್ತು. ಆದರೆ ಕಾರಣಾಂತರದಿಂದ ಚಿತ್ರ ಬಿಡುಗಡೆ…

Read More »
Top News

ಪಂಚಮಸಾಲಿಗೆ 2ಎ ಮೀಸಲು ತಡೆದಿದ್ದು ಶಾಸಕ ಯತ್ನಾಳ್- ಮಾಜಿ ಸಚಿವ ರೇಣುಕಾಚಾರ್ಯ ಕಿಡಿ

ದಾವಣೆಗೆರೆ: ವಿಜಯಪುರ ಶಾಸಕ ಬಸವನಗೌಡ ಯತ್ನಾಳ್ ಅವರೇ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2ಎ ಮೀಸಲು ನೀಡುವಂತೆ ತಡೆದವರು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ,…

Read More »
Top News

ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಮೋದಿ ಕರೆ

ನಾವು ಸ್ವಚ್ಛಭಾರತ ಅಭಿಯಾನವನ್ನು 10ವರ್ಷಗಳಿಂದ ಆಚರಿಸುತ್ತ ಬಂದಿದೆವೆ. ಸ್ವಚ್ಛತೆಯನ್ನು ‘ಜನ ಆಂದೋಲನ’ವಾಗಿ ಮಾಡಿದಕ್ಕೆ 140 ಕೋಟಿ ಭಾರತೀಯರ ಅಚಲ ಮನೋಭಾವಕ್ಕೆ ನಾನು ವಂದಿಸುತ್ತೇನೆ ಎಂದು ದೆಹಲಿಯಲ್ಲಿ ಕಾರ್ಯಕ್ರಮವನ್ನು…

Read More »
Top News

ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರ ಧಾರುಣ ಸಾವು

ದಾವಣಗೆರೆ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದು, ಮನಕಲಕುವ ಘಟನೆ ಜಗಳೂರಿನ ಅಸಗೋಡು ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯರನ್ನು ಗಂಗಮ್ಮ (12) ಹಾಗೂ ಕಾವ್ಯ (8)…

Read More »
Top News

MUDA SCAM: ಸಿಎಂ ಪತ್ನಿ ಪಾರ್ವತಿಯ 14 ಮುಡಾ ನಿವೇಶನಗಳ ಖಾತೆ ರದ್ದು

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ  ಮತ್ತು ಇ.ಡಿ ಎಫ್‌ಐಆರ್‌ ಬೆನ್ನಲ್ಲೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಸೇರಿರುವ…

Read More »
Top News

ಹುಟ್ಟುಹಬ್ಬ ಬೇಡವೆಂದ ಡಿಂಪಲ್ ಕ್ವೀನ್ ರಚಿತಾ ರಾಮ್- ದರ್ಶನ್ ಜೈಲಿಗೆ ಹೋಗಿದ್ದಕ್ಕೆ ಅಂತ ಗೊತ್ತು ಬಿಡಿ ಎಂದ ಕನ್ನಡಿಗರು.!

ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಅಕ್ಟೋಬರ್ 3ರಂದು 32ನೇ ವರ್ಷಕ್ಕೆ ಕಾಲಿಡಲಿದ್ದಾರೆ. ರಚ್ಚು ಬರ್ತ್ ಡೇ ಅಂತ ಫ್ಯಾನ್ಸ್ ಖುಷಿಯಾಗಿದ್ರೆ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ…

Read More »
Top News

ಇ-ಖಾತಾ ವಿತರಣಾ ವ್ಯವಸ್ಥೆಗೆ ಬಿಬಿಎಂಪಿ ಪರೀಕ್ಷಾರ್ಥ ಆರಂಭ

ಬೆಂಗಳೂರು: ನಗರವಾಸಿಗಳು ತಮ್ಮ ಆಸ್ತಿಯ ಖಾತಾ ಪಡೆಯುವ ಪ್ರಕ್ರಿಯೆಯನ್ನು ಸರಳಗೊಳಿಸುವ ಸಲುವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ಫೇಸ್‌ಲೆಸ್‌, ಸಂಪರ್ಕರಹಿತ ಆನ್‌ಲೈನ್ ಡಿಜಿಟಲ್ ವ್ಯವಸ್ಥೆ ಮಾಡುವುದಾಗಿ ಮಂಗಳವಾರ…

Read More »
Top News

ಇಡಿಯಿಂದ ಮತ್ತೊಂದು ಕೇಸ್‌ – 18 ಅಧಿಕಾರಿಗಳ ವಿರುದ್ಧ ECIR ದಾಖಲು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮತ್ತೊಂದು ಇಸಿಐಆರ್‌(ಜಾರಿ ನಿರ್ದೇಶನಾಲಯ ಪ್ರಕರಣ ಮಾಹಿತಿ ವರದಿ) ದಾಖಲಿಸಿದೆ. 2022ರಲ್ಲಿ ಲೋಕಾಯುಕ್ತ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ…

Read More »
Top News

October 2ಕ್ಕೆ ‘ಆರಾಮ್ ಅರವಿಂದ ಸ್ವಾಮಿ’ ಎರಡನೇ ಸಾಂಗ್ ಬಿಡುಗಡೆಗೆ ಸಿದ್ದತೆ

ನಮ್‌ ಏರಿಯಾಲಿ ಒಂದ್ ದಿನ’, ‘ಪೊಲೀಸ್‌ ಕ್ವಾಟ್ರಸ್‌’, ‘ಅಕಿರ’, ‘ವಾಸು ನಾನ್ ಪಕ್ಕಾ ಕಮರ್ಷಿಯಲ್’, ‘ರಾಮಾರ್ಜುನ’ ಹೀಗೆ ಪ್ರತಿ ಸಿನಿಮಾದಲ್ಲೂ ವಿಭಿನ್ನ ಕಥಾಹಂದರದ‌ ಮೂಲಕ ಕನ್ನಡ ಚಿತ್ರರಂಗದಲ್ಲಿ…

Read More »
Top News

#ಪಾರುಪಾರ್ವತಿ” ಚಿತ್ರದ “ಇನ್ಫಿನಿಟಿ ರೋಡ್” ಪೋಸ್ಟರ್ ಬಿಡುಗಡೆ

EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಂನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ “ಬಿಗ್ ಬಾಸ್” ಖ್ಯಾತಿಯ ಮತ್ತು ಕಿರುತೆರೆ ನಟಿ ದೀಪಿಕಾ ದಾಸ್ ಹಾಗೂ…

Read More »
ಮನರಂಜನೆ

ಬಿಗ್​​ಬಾಸ್​ ವೇದಿಕೆ ಮೇಲೆ ದರ್ಶನ್​​ ಹೆಸರು ಹೇಳಿದ ಧರ್ಮ ಕೀರ್ತಿರಾಜ್- ಸುದೀಪ್​​ ರಿಯಾಕ್ಷನ್​ ಹೇಗಿತ್ತು?

ಕನ್ನಡದ ಬಹುನಿರೀಕ್ಷಿತ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್‌ 11 ಈಗಾಗಲೇ ಶುರುವಾಗಿದೆ. ನಟ ಕಿಚ್ಚ ಸುದೀಪ್​​ ಸುಮ್ಮಖದಲ್ಲೇ ಎಲ್ಲಾ ಸ್ಪರ್ಧಿಗಳು ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಟ್ಟಾಗಿದೆ. ಇದರ…

Read More »
Top News

ಮುಡಾ ಹಗರಣ ಕೇಸ್: ಸಿದ್ದರಾಮಯ್ಯ ಶುರುವಾಯ್ತು ಇಡಿ ಸಂಕಷ್ಟ!

ಬೆಂಗಳೂರು:  ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಬಳಿಕ ಈಗ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ED) ಎಫ್‌ಐಆರ್‌ ದಾಖಲಿಸುವ ಸಾಧ್ಯತೆ…

Read More »
Top News

ಕಲಬುರಗಿಯಲ್ಲಿ ಮತ್ತೊಂದು ಹನಿಟ್ರ್ಯಾಪ್: ವ್ಯಾಪಾರಿಯಿಂದ 35 ಲಕ್ಚ ರೂ. ಸುಲಿಗೆ

ಕಲಬುರಗಿ: ಕಲಬುರಗಿಯಲ್ಲಿ ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಬೆಂಗಾಲ್ ಸ್ಟೋರ್ಸ್ ವ್ಯಾಪಾರಿಯೊಬ್ಬರನ್ನು ಹನಿಟ್ರ್ಯಾಪ್​ ಜಾಲಕ್ಕೆ ಸಿಲುಕಿಸಿ 34.25 ರೂ. ಲಕ್ಷ ದೋಚಿರುವ ಆರೋಪ ಕೇಳಿ…

Read More »
Top News

ಯಾ ಯಾ ಅನ್ನೋಕೆ ಇದು ಕಾಫಿ ಶಾಪ್‌ ಅಲ್ಲ..ಕೋರ್ಟ್;‌ ಸಿಜೆಐ ಚಂದ್ರಚೂಡ್‌ ರೇಗಿದ್ದೇಕೆ?

ನವದೆಹಲಿ: ನ್ಯಾಯಪೀಠಕ್ಕೆ ವಿವರಣೆ ನೀಡುವಾಗ ‘ಹೌದು’ ಎನ್ನುವ ಬದಲು ಅನೌಪಚಾರಿಕವಾಗಿ ‘ಯಾ’ ಪದ ಬಳಸಿದ ವಕೀಲರನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆಐ ಡಿವೈ ಚಂದ್ರಚೂಡ್ ಅವರು…

Read More »
Top News

ಬೆಂಗಳೂರಿನ ಹೊರವಲಯದ ಆನೇಕಲ್​ನಲ್ಲಿ ಪಾಕಿಸ್ತಾನ ಪ್ರಜೆಯ ಬಂಧನ

ಆನೇಕಲ್​: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಧರ್ಮದ ವಿಚಾರಕ್ಕೆ ಪಾಕಿಸ್ತಾನದಲ್ಲಿ ಭಿನ್ನಾಭಿಪ್ರಾಯ ಉಂಟಾದ ಸಂದರ್ಭದಲ್ಲಿ ಬಂಧಿತನು ಪಾಕಿಸ್ತಾನವನ್ನು ತೊರೆದು…

Read More »
Top News

ರಾಜಕೀಯ ಕುತೂಹಲಕ್ಕೆ ಕಾರಣವಾದ: ಪರಮೇಶ್ವರ್, ಡಿಕೆ ಶಿವಕುಮಾರ್ ಭೇಟಿ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಡಾ ಹಗರಣದ ಸದ್ದು ಜೋರಾಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾದ ಸಂದರ್ಭ ಬಂದಲ್ಲಿ ಹೊಸ ಸಿಎಂ ಯಾರಾಗಲಿದ್ದಾರೆ ಎಂಬ ಚರ್ಚೆಯೂ ಜೋರಾಗಿದೆ. ಇಂಥ…

Read More »
Top News

BBK 11: ‘ಬಿಗ್​ಬಾಸ್’ ಮನೆಗೆ ಹಂಸಾ, ಮೋಕ್ಷಿತಾ, ಐಶ್ವರ್ಯಾ, ಚೈತ್ರಾ, ಮಂಜು ಗ್ರ್ಯಾಂಡ್ ಎಂಟ್ರಿ

ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್‌ ಬಾಸ್‌ ಕನ್ನಡ 11ಕ್ಕೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಹಂಸಾ, ಐಶ್ವರ್ಯಾ, ಮೋಕ್ಷಿತಾ ಪೈ, ಉಗ್ರಂ ಖ್ಯಾತಿಯ ಮಂಜು, ರಂಜಿತ್‌…

Read More »
Top News

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ ಹಲವರಿಗೆ ಗಾಯ

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್​ಆರ್​ಟಿಸಿ ಬಸ್ಸೊಂದು ಪಲ್ಟಿಯಘಿ ವಿದ್ಯಾರ್ಥಿಗಳು ಸೇರಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಓಬಳಾಪುರ…

Read More »
Top News

ಏಷ್ಯಾದ 2ನೇ ಅತಿದೊಡ್ಡ ಹಿಂದೂ ಗಣೇಶನ ಬೃಹತ್ ಶೋಭಾಯಾತ್ರೆಗೆ ಲಕ್ಷಾಂತರ ಜನ ಭಾಗಿ

ಚಿತ್ರದುರ್ಗ: ಏಷ್ಯಾದಲ್ಲಿಯೇ ಎರಡನೇ ಅತಿದೊಡ್ಡ ಗಣೇಶನ ಶೋಭಾಯಾತ್ರೆ ನಡೆಯೋದು ಕೋಟೆನಾಡು ಚಿತ್ರದುರ್ಗದಲ್ಲಿ. ಇಂದು ನಡೆದ ಅದ್ದೂರಿ ಶೋಭಾಯಾತ್ರೆಯಲ್ಲಿ ಎಲ್ಲಿ ನೋಡಿದ್ರು ಜನಸಾಗರ. ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿದ್ದ…

Read More »
Top News

ಯಾರಾದ್ರೂ ಲಂಚ ಕೇಳಿದ್ರೆ ನನಗೆ ಪತ್ರ ಬರೆಯಿರಿ- ಡಿಕೆಶಿ ಎಚ್ಚರಿಕೆಯ ಮಾತು

ಕನಕಪುರ: “ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ ಕೇಳಬಾರದು. ಒಂದು ವೇಳೆ ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ…

Read More »
Top News

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ FIR ದಾಖಲು – ಕಟೀಲ್‌ ಎ4, ವಿಜಯೇಂದ್ರ ಎ5

ಬೆಂಗಳೂರು: ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್‌ ಪಡೆದ ಆರೋಪದ ಮೇಲೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಚುನಾವಣಾ ಬಾಂಡ್ ಮೂಲಕ…

Read More »
Sports

ರಸ್ತೆ ಅಪಘಾತದಲ್ಲಿ ಯುವ ಆಟಗಾರ ಮುಶೀರ್ ಖಾನ್​ಗೆ ಗಂಭೀರ ಗಾಯ

ಹೊಸದಿಲ್ಲಿ: ಟೀಮ್‌ ಇಂಡಿಯಾ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್ ಅವರ ಕಿರಿಯ ಸಹೋದರ ಮುಶೀರ್ ಖಾನ್ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತದ ಸಮಯದಲ್ಲಿ…

Read More »
Top News

ನಾಗಮಂಗಲ ಗಲಭೆಯ 55 ಆರೋಪಿಗಳಿಗೆ ಜಾಮೀನು

ಮಂಡ್ಯ: ನಾಗಮಂಗಲ ‌ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾದ ಎಲ್ಲಾ ಆರೋಪಿಗಳಿಗೆ ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಪ್ರಕರಣ…

Read More »
Top News

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಮೇಲೆ ಬೆಂಗಳೂರಿನಲ್ಲಿ ಎಫ್‌ಐಆರ್‌

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್  ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್‌ ದಾಖಲಾಗುತ್ತಿದೆ. ಚುನಾವಣಾ ಬಾಂಡ್‌ಗಳ ಮೂಲಕ‌ ಹಣ ಸುಲಿಗೆ ಆರೋಪಿಸಿ ಕೋರ್ಟ್‌ಗೆ ಆರ್ಜಿ ಸಲ್ಲಿಸಲಾಗಿದ್ದು, FIR ದಾಖಲಿಸಲು…

Read More »
Top News

ಮುಡಾ ಕೇಸ್: ಕೊನೆಗೂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್​…

Read More »
Top News

ಗೋಧ್ರಾ ಪ್ರಕರಣದಲ್ಲಿ ನೀವು ರಾಜೀನಾಮೆ ನೀಡಿದ್ದಾ? ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ಗೋಧ್ರಾ ಘಟನೆಯಾದ ಸಂದರ್ಭದಲ್ಲಿ ಪ್ರಕರಣ ದಾಖಲಾದಾಗ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಆಗಿದ್ದರು, ಆಗ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ…

Read More »
#Exclusive News

ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು:ಸಿಎಂ ಸಿದ್ದರಾಮಯ್ಯ

ಕೇಂದ್ರದಿಂದ ಇಡಿ, ಸಿಬಿಐ ಹಾಗೂ ರಾಜ್ಯಪಾಲರ ಕಚೇರಿ ದುರ್ಬಳಕೆ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ – ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು, ಸೆಪ್ಟೆಂಬರ್ 27 :…

Read More »
Top News

ನಾನ್ಯಾಕೆ ರಾಜೀನಾಮೆ ಕೊಡಬೇಕು, ನಾನು ಯಾವ ತಪ್ಪು ಮಾಡಿಲ್ಲ- ಸಿಎಂ ಸಿದ್ದರಾಮಯ್ಯ

ಮೈಸೂರು: ನಾನು ಯಾಕೆ ರಾಜೀನಾಮೆ ಕೊಡಲಿ. ನಾನು ಏನು ತಪ್ಪು ಮಾಡಿದ್ದೇನೆ ಹೇಳಿ. ನಾನು ಯಾವ ತಪ್ಪು ಮಾಡಿಲ್ಲ. ರಾಜೀನಾಮೆ ಪ್ರಶ್ನೆಗಳೇ ಬರುವುದಿಲ್ಲ ಎಂದರು. ನನ್ನ ಕಂಡರೇ…

Read More »
Freedom TV

IPL2025 ಕೋಲ್ಕತ್ತಾ ಫ್ರಾಂಚೈಸಿ ಟಿ20ಗೆ ಹೊಸ ಮೆಂಟರ್ ಘೋಷಣೆ

ಕೋಲ್ಕತ್ತಾ: ಹಾಲಿ ಐಪಿಎಲ್ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್​ಸ್ ತಂಡದಲ್ಲಿ ಮೆಂಟರ್​ ಆಗಿದ್ದ ಗೌತಮ್ ಗಂಭೀರ್ ಅವರು ಇದೀಗ ಭಾರತ ತಂಡದ ಕೋಚ್ ಆಗಿರುವುದು ಎಲ್ಲರಿಗೂ ಗೊತ್ತಿರುವ…

Read More »
Top News

ಕೆಪಿಟಿಸಿಎಲ್‌ ತುರ್ತು ನಿರ್ವಹಣಾ ಕಾಮಗಾರಿ-ಇಂದು ವಿದ್ಯುತ್ ವ್ಯತ್ಯಯ

ಬೆಂಗಳೂರು : 220/66/11ಕೆವಿ ಎಸ್‌ಆರ್‌ಎಸ್ ಪೀಣ್ಯ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್4, ಎನ್5. ಎನ್7 ಉಪ ವಿಭಾಗದಲ್ಲಿ ಈ ಕೆಳಕಂಡ…

Read More »
Top News

ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ಸಾಧ್ಯತೆ

ಮೈಸೂರು: ಮುಡಾಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಗುರುವಾರವೂ ಪ್ರಕರಣ ದಾಖಲಾಗಿಲ್ಲ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧುವಾರ ನೀಡಿದ್ದ ಆದೇಶದ ಪ್ರತಿಯನ್ನು ಪಡೆಯಲು…

Read More »
Top News

ವಿಜಯೇಂದ್ರ ನಾಯಕತ್ವ ಬಗ್ಗೆ ಕಡಿಮೆಯಾಗದ ಅಸಮಾಧಾನ: ಬಂಗಾರಪ್ಪ ನಿವಾಸದಲ್ಲಿ ಅತೃಪ್ತರ ಸಭೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವ ಬಗ್ಗೆ ಶಾಸಕರಲ್ಲಿ ಅಸಮಾಧಾನ ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಹಾಗಾಗಿಅತೃಪ್ತರು ಪದೇ ಪದೇ ಸಭೆಯನ್ನು ಸೇರುತ್ತಿದ್ದು, ಇದೀಗ…

Read More »
Top News

ಕೌಟುಂಬಿಕ ಕಲಹಕ್ಕೆ ಮಕ್ಕಳ ಸಮೇತ ಕೆರೆಗೆ ಬಿದ್ದು, ಸಾವಿಗೀಡಾದ ತಾಯಿ!

ತುಮಕೂರು: ನಮ್ ಕುಟುಂಬದಲ್ಲಿ ಸಮಸ್ಯೆಯಿದೆ ಅಂತಾ ಹೆತ್ತ ತಾಯಿಯೇ ತನ್ನ ಇಬ್ಬರು ಚಿಕ್ಕಮಕ್ಕಳನ್ನು ಶಾಲೆಯಿಂದ ಮನೆಗೆ ಕರೆದುಕೊಂಡು ಹೋಗುವುದಾಗಿ ಹೇಳಿ ಕೆರೆಯ ಬಳಿ ಕರೆದೊಯ್ದು ಅವರನ್ನೂ ಕೆರೆಗೆ ತಳ್ಳಿ,…

Read More »
Top News

ಕಡಗಂಚಿ ಗ್ರಾಮದಲ್ಲಿ ಯುವಕನ ಮೇಲೆ ಗುಂಡಿನ ದಾಳಿ

ಕಲಬುರಗಿ: ಕಡಗಂಚಿ ಗ್ರಾಮದಲ್ಲಿ ಯುವಕನೊಬ್ಬನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿ ನಡೆದ ಘಟನೆ.  ಶ್ರೀಕಾಂತ ಪೂಜಾರಿ (28) ಎಂಬಾತನ ಮೇಲೆ…

Read More »
Top News

ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಅಗತ್ಯವಿಲ್ಲ – DCM ಡಿಕೆಶಿ

ಬೆಂಗಳೂರು: “ಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ಅಗತ್ಯವಿಲ್ಲ. ಹಳ್ಳಿಯಿಂದ ದೆಹಲಿವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಲ್ಲಲಿದೆ. ಪಕ್ಷದ ಅಧ್ಯಕ್ಷನಾಗಿ ನಾನು ಈ ಮಾತು ಹೇಳುತ್ತಿದ್ದೇನೆ” ಎಂದು…

Read More »
Top News

ವಿಧಾನಸೌಧದಲ್ಲೇ ಆತ್ಯಾಚಾರ-ಮುನಿರತ್ನ ವಿರುದ್ಧ ಸಂತ್ರಸ್ತೆ ಮಹಿಳೆ ಸ್ಫೋಟಕ ಹೇಳಿಕೆ

ಬೆಂಗಳೂರು:  ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಕೇಸ್ ಸಂಬಂಧ RR ನಗರ ಕ್ಷೇತ್ರದ ಶಾಸಕ ಬಿಜೆಪಿ ಮುನಿರತ್ನಗೆ ನ್ಯಾಯಾಂಗ ಬಂಧನದಲ್ಲಿದ್ದ ಮುನಿರತ್ನ ಈಗ SIT ಕಸ್ಟಡಿಯಲ್ಲಿದ್ದು,…

Read More »
Top News

ಜೈಲಿನಲ್ಲಿ ಐಟಿ ವಿಚಾರಣೆಗೆ ಹಾಜರಾದ ನಟ ದರ್ಶನ್-ವಿಡಿಯೋ ಇಲ್ಲಿದೆ

ಕೊಲೆ ಆರೋಪದಲ್ಲಿ ಜೈಲು ಸೇರಿರುವ ದರ್ಶನ್, ಜಾಮೀನಿಗೆ ಅರ್ಜಿ ಹಾಕಿದ್ದಾರೆ. ಜಾಮೀನು ಅರ್ಜಿ ವಿಚಾರಣೆ ಚಾಲ್ತಿಯಲ್ಲಿದ್ದು, ಇದೇ 29ಕ್ಕೆ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ. ಜಾಮೀನು ಸಿಕ್ಕು…

Read More »
Top News

ದೊಡ್ಡ ಮನಸು ಮಾಡಿ ರಾಜಾರೋಷವಾಗಿ ರಾಜೀನಾಮೆ ಕೊಡಿ-ನಟ ಜಗ್ಗೇಶ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಹಳ ಕ್ಲೀನ್ ನಾಯಕ ಅಂದುಕೊಂಡಿದ್ದೆ. 40 ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕಿ ಇರಲಿಲ್ಲ. ಈಗ ಇಡೀ ಬಟ್ಟೆ ಕಪ್ಪು ಇಂಕ್‍ನಲ್ಲಿ…

Read More »
Top News

ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ- ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಟ್ರ್ಯಾಕ್ಟರ್ ಹಾಗೂ ಬೈಕ್ ಮಧ್ಯ ಭೀಕರ ಅಪಘಾತ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗೇರಿಹಳ್ಳಿ ಗೇಟ್ ಎಂಬ ಗ್ರಾಮದಲ್ಲಿ ನಡೆದಿದೆ. ನಿತೀಶ್…

Read More »
Top News

ಕ್ಯಾಂಟರ್‌ಗೆ ಕಾರು ಡಿಕ್ಕಿ- ನಾಲ್ವರು ಧಾರುಣ ಸಾವು

ಬಾಗಲಕೋಟೆ: ಕ್ಯಾಂಟರ್  ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಧನ್ನೂರು ಎಂಬಲ್ಲಿ ನಡೆದಿದೆ. ಲಕ್ಷ್ಮಣ ವಡ್ಡರ್ (55), ಬೈಲಪ್ಪ…

Read More »
Top News

ಗಂಭೀರ ಆರೋಪಗಳಿರುವಾಗ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಸೂಕ್ತ- ನ್ಯಾ.ಸಂತೋಷ್‌ ಹೆಗ್ಡೆ

ಮಂಗಳೂರು: ಸಿಎಂ ಸಿದ್ದರಾಮಯ್ಯರ ವಿರುದ್ಧ ಮುಡಾ ಹಗರಣದಲ್ಲಿ ಇಂತಹ ಗಂಭೀರ ಆರೋಪಗಳಿರುವಾಗ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತವಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ …

Read More »
Top News

ಬಸವೇಶ್ವರ ಆಸ್ಪತ್ರೆಯಿಂದ ಮಕ್ಕಳಿಗೆ ಉಚಿತ ಚಿಕಿತ್ಸಾ ಶಿಬಿರ

ಕಲಬುರಗಿ: ಹೈದರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ ಬಸವೇಶ್ವರ ಬೋಧನಾ ಹಾಗೂ ಸಾರ್ವಜನಿಕ ಆಸ್ಪತ್ರೆಯ ಚಿಕ್ಕ ಮಕ್ಕಳ ವಿಭಾಗದ ವತಿಯಿಂದ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಶಶೀಲ್ ಜಿ. ನಮೋಶಿ…

Read More »
Top News

ಸರ್ಕಾರ, ಬಿಬಿಎಂಪಿ ನಿರ್ಲಕ್ಷ್ಯವೇ ಬಾಲಕನ ಸಾವಿಗೆ ಕಾರಣ- ಡಾ. ಮುಖ್ಯಮಂತ್ರಿ ಚಂದ್ರು ಆಕ್ರೋಶ

ಬೆಂಗಳೂರು: ಸೆ.22ರಂದು ಮಲ್ಲೇಶ್ವರಂನಲ್ಲಿ ಪಾರ್ಕ್‌ನ ಗೇಟ್ ಬಿದ್ದು ಬಾಲಕ ಮೃತಪಟ್ಟ ದುರ್ಘಟನೆಗೆ ಸರ್ಕಾರ, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ.…

Read More »
Top News

ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಕಾರ್ಯನಿರ್ವಹಣೆ: ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ಕೆ.ಪಿ.ಎಸ್‌.ಸಿ.ಯಲ್ಲಿ ಯುಪಿಎಸ್‌ಸಿ ಮಾದರಿಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಕಾರ್ಯನಿರ್ವಹಣೆ ಮಾಡುವ ಕುರಿತು ಸುಧಾರಣಾ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ವಿಧಾನಸೌಧದಲ್ಲಿ ಸರ್ಕಾರದ…

Read More »
Top News

ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ- ಬಿಜೆಪಿ ಕಾರ್ಯಕರ್ತರು, ನಾಯಕರು ಪೊಲೀಸ್ ವಶಕ್ಕೆ

ಬೆಂಗಳೂರು : ಮುಡಾ ಹಗರಣ ಸಂಬಂಧ ರಾಜ್ಯಪಾಲರ ಪ್ರಾಸಿಕ್ಯೂಷನ್​​ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿ ಕರ್ನಾಟಕ ಹೈಕೋರ್ಟ್​ನಲ್ಲಿ ತಿರಸ್ಕೃತಗೊಂಡ ಬೆನ್ನಲ್ಲೇ ಅವರ ರಾಜೀನಾಮೆಗೆ ಆಗ್ರಹ…

Read More »
Top News

ಸಿಎಂ ರಾಜೀನಾಮೆ ಅಗತ್ಯ ಇಲ್ಲ, ಗುಂಡುಕಲ್ಲು ಇದ್ದ ಹಾಗೆ ಇದ್ದಾರೆ- ಪರಮೇಶ್ವರ್

ಬೆಂಗಳೂರು: ಹೈಕೋರ್ಟ್ ತೀರ್ಪಿನ ಬಳಿಕ ಸಿದ್ದರಾಮಯ್ಯ ವೀಕ್ ಆಗಿಲ್ಲ, ಗುಂಡುಕಲ್ಲು ಇದ್ದ ಹಾಗೆ ಇದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ…

Read More »
Top News

ಟ್ರಾಫಿಕ್ ನಿಯಮಗಳ ಕುರಿತು ಪೊಲೀಸರಿಂದ ಜಾಗೃತಿ ಅಭಿಯಾನ

ಚಿಂತಾಮಣಿ: ನಗರ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ವಿಜಿ ರವರ ನೇತೃತ್ವದಲ್ಲಿ ನಗರದ ಬೆಂಗಳೂರು ವೃತ್ತದಲ್ಲಿ ಟ್ರಾಫಿಕ್ ನಿಯಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಅಭಿಯಾನವನ್ನು ಹಮ್ಮಿಕೊಂಡಿದ್ದು…

Read More »
Top News

ಕನ್ನಡ ಕಲಿಯಲು ಪ್ರಯತ್ನಿಸುವೆ ಎಂದಿದ್ದು ತಡವಾಯ್ತು-ಸುಗಂಧ್ ಶರ್ಮಾ ವಿಡಿಯೋ ವೈರಲ್

ಬೆಂಗಳೂರು: ಇನ್‌ಸ್ಟಾಗ್ರಾಮ್ ರೀಲ್‌ನಲ್ಲಿ ಬೆಂಗಳೂರಿನ ಬಗ್ಗೆ ಮಾತನಾಡಿ ವಿವಾದಕ್ಕೆ ಗುರಿಯಾಗಿದ್ದ ಇನ್‌ಫ್ಲ್ಯುನ್ಸರ್ ಸುಗಂಧ್ ಶರ್ಮಾ ಈಗ ತಮ್ಮ ವರಸೆ ಬದಲಾಯಿಸಿದ್ದಾರೆ. ಐ ಲವ್ ಬೆಂಗಳೂರು, ನಾನು ಕನ್ನಡ…

Read More »
Top News

ಆಸ್ತಿಗಾಗಿ ತಂಗಿಯನ್ನು ಬರ್ಬರವಾಗಿ ಕೊಂದ ಅಣ್ಣ

ಗದಗ:  ಆಸ್ತಿ ವಿವಾದ ಹಿನ್ನೆಲೆ ಅಣ್ಣನೇ ತಂಗಿಯನ್ನು ಚಾಕುವಿನಿಂದ ಇರಿದು ಕೊಂದು ಪೊಲೀಸ್​ ಠಾಣೆಗೆ ಬಂದು ಶರಣಾದ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದ ಅನ್ನದಾನೀಶ್ವರ ನಗರದಲ್ಲಿ…

Read More »
Top News

ಸಿದ್ದರಾಮಯ್ಯ ಪ್ರಾಸಿಕ್ಯೂಷನ್​- ಹೆಚ್​ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ

ಬೆಂಗಳೂರು: ನನ್ನಿಂದ ಏನೇ ತಪ್ಪು ಆಗಿರದಿದ್ದರೂ ನಾನು ಕಾನೂನನ್ನು ಉಲ್ಲಂಘನೆ ಮಾಡಿ ನನ್ನ ವಿರುದ್ಧ ಏನೇನೋ ಆರೋಪಗಳನ್ನು ಮಾಡಿ ಸಿಲುಕಿಸಿ ಹಾಕಲು ಯತ್ನಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ…

Read More »
Freedom TV

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಗ್ ಶಾಕ್

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಗ್ ಶಾಕ್ ಎದುರಾಗಿದೆ. ಮುಡಾ ಸೈಟು ಅಕ್ರಮ ಹಂಚಿಕೆ ಪ್ರಕರಣವನ್ನು ತನಿಖೆ ನಡೆಸಲು ಗೌರ್ನರ್ ನೀಡಿದ್ದ ಅನುಮತಿ ಪ್ರಕ್ರಿಯೆಗೆ ಹೈಕೋರ್ಟ್…

Read More »
Top News

ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕುರಿತು ಕಿಚ್ಚ ಸುದೀಪ್​ ಸುದ್ದಿಗೋಷ್ಠಿ-ಸುದೀಪ್ ಪಡೆದುಕೊಳ್ಳುತ್ತಿರುವ ಸಂಭಾವನೆ ಎಷ್ಟುಗೊತ್ತಾ?

ಕನ್ನಡದ ಸ್ಟಾರ್ ನಟ ಸುದೀಪ್‌ ಬೇಡಿಕೆ ನಟನಾಗಿ ಬಹುಭಾಷೆಗಳಲ್ಲಿ ನಟಿಸಿ ಸದ್ದು ಮಾಡುತ್ತಿದ್ದಾರೆ.  ಇಂದಿಗೂ ಸುದೀಪ್ ನಟನೆ ಮತ್ತು ನಿರೂಪಣೆಗೆ ದೊಡ್ಡ ಮಟ್ಟದ ಅಭಿಮಾನಿಗಳ ಬಳಗವು ಹೊಂದಿದ್ದಾರೆ.…

Read More »
Top News

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ 3 ಆರೋಪಿಗಳಿಗೆ ಜಾಮೀನು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ  ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ. ಕೇಶವಮೂರ್ತಿಗೆ ಹೈಕೋರ್ಟ್‌ನಿಂದ  ಕಾರ್ತಿಕ್‌, ನಿಖಿಲ್‌ ನಾಯಕ್‌ಗೆ 57ನೇ ಸಿಸಿಹೆಚ್ ಕೋರ್ಟ್ ನಿಂದ ಜಾಮೀನು ಸಿಕ್ಕಿದೆ. ದರ್ಶನ್…

Read More »
Top News

ಮುಡಾ ಹಗರಣ: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್‌ ಭವಿಷ್ಯ ನಾಳೆ ನಿರ್ಧಾರ

ಬೆಂಗಳೂರು:  ಸಿಎಂ ಸಿದ್ದರಾಮಯ್ಯ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿಯ…

Read More »
Top News

ವೈದ್ಯಕೀಯ ಉಪಕರಣ ಖರೀದಿಯಲ್ಲಿ ಬಹುಕೋಟಿ ರೂ. ಭ್ರಷ್ಟಾಚಾರ-ಎನ್.ರವಿಕುಮಾರ್ ಆರೋಪ

ಬೆಂಗಳೂರು: ರಾಜ್ಯದ 18 ವೈದ್ಯಕೀಯ ವಿಜ್ಞಾನಗಳ ಸಂಸ್ಥೆಗಳಿಗೆ 114 ಮಾಡ್ಯುಲರ್ ಆಪರೇಷನ್​​ ಥಿಯೇಟರ್ ಉಪಕರಣ ಖರೀದಿಸುವ ಪ್ರಕ್ರಿಯೆಯಲ್ಲಿ ಬಹುಕೋಟಿ ರೂ.ಗಳ ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪ…

Read More »
Top News

114 ಮಾಡ್ಯುಲರ್ ಆಪರೇಷನ್ ಥಿಯೇಟರ್ ಉಪಕರಣ ಖರೀದಿಯಲ್ಲಿ ಭ್ರಷ್ಟಾಚಾರ -ರವಿಕುಮಾರ್

ಬೆಂಗಳೂರು: ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ 117 ಕೋಟಿ ರೂ. ಅವ್ಯವಹಾರ ಆಗಿದ್ದು, ಇದರ ನೈತಿಕ ಹೊಣೆ ಹೊತ್ತು ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ರಾಜೀನಾಮೆ…

Read More »
Top News

ರಾಜ್ಯಪಾಲರು ಸರ್ಕಾರದ ಪ್ರತಿದಿನದ ತೀರ್ಮಾನಗಳ ಬಗ್ಗೆ ಮಾಹಿತಿ ಕೇಳಿದ ಉದಾಹರಣೆಗಳೇ ಇಲ್ಲ-ಗೃಹ ಸಚಿವ ಪರಮೇಶ್ವರ

ಬೆಂಗಳೂರು: ರಾಜ್ಯಪಾಲರದ್ದು ಅತ್ಯಂತ ಜವಾಬ್ದಾರಿಯುತ ಮತ್ತು ಗೌರವಯುತ ಸ್ಥಾನ. ಪ್ರಥಮಬಾರಿಗೆ ಸರ್ಕಾರದ ದಿನನಿತ್ಯದ ಆಡಳಿತದ ಬಗ್ಗೆ ಮಾಹಿತಿ ಕೇಳುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು…

Read More »
Top News

ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ 65 ಆ್ಯಂಬುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಿದ ಸಿಎಂ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ 65 ಆಧುನಿಕ‌ ಜೀವ ರಕ್ಷಕ ಸವಲತ್ತುಗಳಿರುವ ಆ್ಯಂಬುಲೆನ್ಸ್ ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…

Read More »
Top News

ಮಕ್ಕಳ ಪೋರ್ನ್ ಚಿತ್ರ ಡೌನ್ ಲೋಡ್ ಮಾಡುವುದು, ವೀಕ್ಷಿಸುವುದು ಅಪರಾಧ- ಸುಪ್ರೀಂ ಕೋರ್ಟ್

ನವದೆಹಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ನೋಡುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಐಟಿ ನಿಯಮದಡಿ ಅಪರಾಧವಾಗಿದೆ, ಮಕ್ಕಳ ಮೇಲಿನ ಲೈಂಗಿಕ…

Read More »
Top News

ಶ್ರೀಲಂಕಾ ಅಧ್ಯಕ್ಷರಾಗುವತ್ತ ದಿಸ್ಸಾನಾಯಕೆ ದಾಪುಗಾಲು-ಎಡಪಂಥೀಯ ಕುಮಾರ ಡಿಸಾನಾಯಕೆ ಪದ ಗ್ರಹಣ

ಕೊಲೊಂಬೊ: ಶ್ರೀಲಂಕಾದ ಒಂಬತ್ತನೇ ಅಧ್ಯಕ್ಷರಾಗಿ ಅನುರ ಕುಮಾರ ಡಿಸಾನಾಯಕೆ ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೇಶದ ಆರ್ಥಿಕತೆ ಬಲಪಡಿಸುವ ಮತ್ತು ಭ್ರಷ್ಟಾಚಾರವನ್ನು ತೊಡೆದು ಹಾಕುವ ಭರವಸೆ ನಡುವೆ…

Read More »
Top News

ಮಳೆಯ ಆರ್ಭಟಕ್ಕೆ ತಾಜ್ ಮಹಲ್‌ ಗೋಡೆಗಳಲ್ಲಿ ಬಿರುಕು! ಅಳಿಸಿ ಹೋಗ್ತಿವೆ ಕುರಾನ್ ಸಾಲುಗಳು

ಆಗ್ರಾ: ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ ವಿಶ್ವವಿಖ್ಯಾತ ತಾಜ್​ ಮಹಲ್​ನ ಗೋಡೆ, ನೆಲ ಹಾಗೂ ಇತರ ಭಾಗಗಳಲ್ಲಿ ಬಿರುಕುಂಟಾಗಿರುವುದು ಕಂಡು ಬಂದಿದೆ. ಗೋಡೆಗಳ ಮೇಲೆ ಕೆತ್ತಲಾದ…

Read More »
Top News

ದೇವಾಲಯಗಳ ನಿರ್ವಹಣೆಯನ್ನು ಧಾರ್ಮಿಕ ಮುಖಂಡರಿಗೆ ವಹಿಸುವ ಸಮಯ ಬಂದಿದೆ-ರವಿಶಂಕರ್

ಬೆಂಗಳೂರು: ತಿರುಪತಿ ಲಾಡು ವಿವಾದದ ಕುರಿತು ಪ್ರತಿಕ್ರಿಯೆ ನೀಡಿರುವ ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್, ಈ ಘಟನೆಯು ಹಿಂದೂಗಳ ಮನಸ್ಸಿನಲ್ಲಿ ತೀವ್ರ ನೋವು ಹಾಗೂ ಆಕ್ರೋಶವನ್ನು…

Read More »
Top News

ಬೆಂಗಳೂರಿನಲ್ಲಿ ಮಹಿಳೆ ಕಗ್ಗೊಲೆ- ಹೇಗೆ ನಡೆಯುತ್ತೆ ಮರಣೋತ್ತರ ಪರೀಕ್ಷೆ?

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಡ್ಲಿ ಮರ್ಡರ್‌ವೊಂದು ನಡೆದಿದೆ. 29 ವರ್ಷದ ಮಹಾಲಕ್ಷ್ಮಿ ಎಂಬ ಮಹಿಳೆಯನ್ನ ವ್ಯಕ್ತಿಯೋರ್ವ ರಣಭೀಕರವಾಗಿ ಹತ್ಯೆಗೈದಿದ್ದಾನೆ. ಮಹಿಳೆಯ ಮೃತದೇಹವನ್ನು ಒಂದಲ್ಲ, ಎರಡಲ್ಲ ಬರೋಬ್ಬರಿ…

Read More »
Top News

ಕಾರವಾರದಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು – ಉದ್ಯಮಿಯ ಭೀಕರ ಹತ್ಯೆಗೆ ಬೆಚ್ಚಿಬಿದ್ದ ಗ್ರಾಮಸ್ಥರು

ಕಾರವಾರ: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿ…

Read More »
Top News

2ನೇ ಬಾರಿಗೆ ತುಂಗಭದ್ರಾ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ವಿಜಯನಗರ: 2ನೇ ಬಾರಿಗೆ ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯದ…

Read More »
Top News

ದೆಹಲಿ ಗದ್ದುಗೆಗೇರಿದ ಅತಿಶಿ ಮರ್ಲೆನಾ-ಸಚಿವರ ಜೊತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ದೆಹಲಿಯ ನೂತನ ಸಿಎಂ ಆಗಿ ಆಮ್ ಆದ್ಮಿ ಪಕ್ಷದ ಅತಿಶಿ ಸಿಂಗ್ ಮರ್ಲೆನಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ಅತಿಶಿ ನೂತನ ಸಿಎಂ…

Read More »
Top News

ರಾಮನಗರ ತಾಲ್ಲೂಕು ಅಧ್ಯಕ್ಷರಾಗಿ ಸಬ್ಬಕೆರೆ ಶ್ರೀ ಶಿವಲಿಂಗಪ್ಪ ನೇಮಕ

ಬೆಂಗಳೂರು: ಇಂದು ರಾಜ್ಯ ಕೇಂದ್ರ ಕಚೇರಿ ಜೆ.ಪಿ ಭವನದಲ್ಲಿ ಕೇಂದ್ರ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಶ್ರೀ ಹೆಚ್.ಡಿ ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ರಾಮನಗರ ತಾಲ್ಲೂಕು…

Read More »
Top News

ನಾಗಮಂಗಲ ಗಲಭೆ ಪ್ರಕರಣ​: ಬಂಧನ ಭೀತಿಯಲ್ಲಿ ಊರು ಬಿಟ್ಟಿದ್ದ ಯುವಕ ಸಾವು

ಮಂಡ್ಯ: ಜಿಲ್ಲೆಯ ನಾಗಮಂಗಲದಲ್ಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ 52 ಆರೋಪಿಗಳ ಬಂಧನವಾಗಿದೆ. ಬಂಧನದ ಭೀತಿಯಿಂದ ಕೆಲ ಯುವಕರು ಊರು ತೊರೆದಿದ್ದು, ಮನೆ ಮಂದಿ ಕಣ್ಣೀರು ಹಾಕುತ್ತಿದ್ದಾರೆ.…

Read More »
Top News

ದೆಹಲಿ ಶ್ರದ್ಧಾ ವಾಕರ್ ರೀತಿಯಲ್ಲೇ ಬೆಂಗಳೂರಿನಲ್ಲಿ ಕೊಲೆ-20ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್‌ನಲ್ಲಿಟ್ಟ ಆರೋಪಿ

ಬೆಂಗಳೂರು: ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿ 20ಕ್ಕೂ ಹೆಚ್ಚು ತುಂಡುಗಳನ್ನಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟು ಆರೋಪಿ ಎಸ್ಕೇಪ್ ಆಗಿರುವ ಘಟನೆ ಬೆಂಗಳೂರಿನ ವೈಯಾಲಿಕಾವಲ್‌ನ ವಿನಾಯಕನಗರದಲ್ಲಿ ನಡೆದಿದೆ. ಮೇಲ್ನೋಟಕ್ಕೆ ಹೊರ…

Read More »
Top News

ಕುಮಾರಸ್ವಾಮಿ ಅವರನ್ನ ಕಂಡರೆ ಕಾಂಗ್ರೆಸ್ ಗೆ ಭಯ, ವೈಯಕ್ತಿಕವಾಗಿ ಟಾರ್ಗೆಟ್ ಮಾಡ್ತಿದೆ- ನಿಖಿಲ್ ಕುಮಾರಸ್ವಾಮಿ

ಮುಡಾ ಕೇಸ್ ಗೂ, ಗಂಗೇನಹಳ್ಳಿ ಕೇಸ್ ಗೂ ಸಂಬಂಧವೇ ಇಲ್ಲ, ಟಾರ್ಗೆಟ್ ರಾಜಕೀಯ ಎಂದು ನಿಖಿಲ್ ಕಿಡಿ ಕಾಂಗ್ರೆಸ್ ಪಕ್ಷ ಜಾತಿ ಆಧಾರದಲ್ಲಿ ರಾಜಕೀಯ ಮಾಡ್ತಿದೆ, ಒಂದು…

Read More »
Top News

ತಿರುಪತಿ ಲಡ್ಡು ವಿಚಾರ ತನಿಖೆಯಾಗಲಿ: ಎಂ ಬಿ ಪಾಟೀಲ

ಬೆಂಗಳೂರು: ಧಾರ್ಮಿಕವಾಗಿ ಪಾವಿತ್ರ್ಯತೆ ಹೊಂದಿರುವ ತಿರುಪತಿ ಲಡ್ಡುವಿಗೆ ಪ್ರಾಣಿ ಜನ್ಯ ಕೊಬ್ಬನ್ನು ಸೇರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದು ನಿಜವೇ ಆಗಿದ್ದಲ್ಲಿ ತುಂಬಾ ಆಘಾತಕಾರಿಯಾಗಿದೆ. ಆದ್ದರಿಂದ…

Read More »
#Exclusive News

ಗಣೇಶ ವಿಸರ್ಜನೆಯ ವೇಳೆ ಯುವಕ ನಾಪತ್ತೆ!

ಬೆಳಗಾವಿ(ನಿಪ್ಪಾಣಿ ):ಗಣೇಶ ವಿಸರ್ಜನೆಯ ವೇಳೆ ವೇದಗಂಗಾ ನದಿಯಲ್ಲಿ ಯುವಕ ನಾಪತ್ತೆಯಾಗಿದ್ದಾನೆ.ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರ್ಣಿ ಗ್ರಾಮದಲ್ಲಿ ಘಟ‌ನೆ ನಡೆದಿದೆ.ನಿಕೇಶ ಬೋಯರ್ ಎಂಬ ಯುವಕ ನೀರುಪಾಲಾಗಿದ್ದಾನೆ.ಯಮಗರ್ಣಿ ಗ್ರಾಮದ…

Read More »
Top News

ಒಂದು ವಾರದಲ್ಲೆ 110 ಗ್ರಾಮಕ್ಕೆ ಕಾವೇರಿ ನೀರು-5ನೇ ಹಂತದ ಚಾಲನೆಗೆ ಸಕಲ ಸಿದ್ದತೆ

ಬೆಂಗಳೂರು: 17 ವರ್ಷಗಳ ಹಿಂದೆ ಬಿಬಿಎಂಪಿ ತೆಕ್ಕೆ ಸೇರಿದ 110 ಹಳ್ಳಿಗಳ ಜನರಿಗೆ ಕೊನೆಗೂ ಕಾವೇರಿ ನೀರು ಕುಡಿಯುವ ಭಾಗ್ಯ ಬಂದೊದಗಿದೆ. ಕಾವೇರಿ 5ನೇ ಹಂತದ ಯೋಜನೆಯಡಿ…

Read More »
Top News

ಮೈಸೂರಿನಲ್ಲಿ ದಸರಾ ಆನೆಗಳ ದರ್ಬಾರ್ – ವಿಡಿಯೋ ವೈರಲ್

ಮೈಸೂರು: ವಿಶ್ವವಿಖ್ಯಾತ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ ದಾಳಿ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ದಾಳಿಗೆ ತತ್ತರಿಸಿದ ಕಂಜನ್‌…

Read More »
#Exclusive News

ಯೂನಿಯನ್ ಬ್ಯಾಂಕ್ ಗ್ರಾಹಕರಿಗೆ ಮಂತ್ ಎಂಡ್ ಶಾಕ್

ಮುಂದಿನ ವೀಕೆಂಡ್ ಗೆ ಬ್ಯಾಂಕ್ ಕೆಲ್ಸ ಮುಗಿಸ್ಕೊಂಡ್ರಾಯ್ತು ಅಂತಾ ಯಾವುದೇ ಬ್ಯಾಂಕ್ ವ್ಯವಹಾರಗಳನ್ನ ಪೆಂಡಿಂಗ್‌ ಇಟ್ಕೋಬೇಡಿ. ಯಾಕಂದ್ರೆ ಸೆ.27ರಿಂದಲೇ ಬ್ಯಾಂಕ್ ಬಂದ್. 28ರಂದು ನಾಲ್ಕನೇ‌‌ ಶನಿವಾರ ಹಾಗೂ…

Read More »
Top News

ಮಾಗಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಸ್ಥಳದಲ್ಲೇ ಐವರು ದುರ್ಮರಣ

ರಾಮನಗರ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಭದ್ರಾಪುರ ಗ್ರಾಮದ…

Read More »
Top News

ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ ಪುಂಡರ

ಚಿತ್ರದುರ್ಗ: ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಕೆಲ ಮುಸ್ಲಿಂ ಯುವಕರು ಗಾಂಧಿ ವೃತ್ತದಲ್ಲಿ ಘೋಷಣೆ ಕೂಗಿದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಮುಸ್ಲಿಂ ಸಮುದಾಯದಿಂದ…

Read More »
Top News

ನಮ್ಮ ಮೆಟ್ರೋ ಮಹಿಳಾ ಸಿಬ್ಬಂದಿಯಿಂದ ಉಳಿಯಿತು ಯುವಕನ ಜೀವ

ಬೆಂಗಳೂರು: ನಮ್ಮ ಮೆಟ್ರೋ ಜ್ಞಾನ ಭಾರತಿ ನಿಲ್ದಾಣದಲ್ಲಿ ಯುವಕನೊಬ್ಬ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಿಹಾರ ಮೂಲದ 30 ವರ್ಷದ ಸಿದ್ದಾರ್ಥ್ ಎಂಬಾತ ಮೆಟ್ರೋ ಹಳಿಗೆ ಹಾರಿದ್ದು ಕೂಡಲೇ…

Read More »
Top News

ಒಕ್ಕಲಿಗರ ಸಮುದಾಯಕ್ಕೆ ಅಪಮಾನ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು-ಡಿ.ಕೆ.ಶಿವಕುಮಾರ್

ಬೆಂಗಳೂರು: ಒಕ್ಕಲಿಗ ಸಮುದಾಯದ ಕುರಿತು ಮುನಿರತ್ನ ನೀಡಿರವ ಹೇಳಿಕೆ ಬಗ್ಗೆ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು. ಅದರ ಬಗ್ಗೆ ಅಶೋಕ್ ಹಾಗೂ ಬಿಜೆಪಿ ನಾಯಕರು…

Read More »
Top News

AAPಯ ನೂತನ ಸಿಎಂ ಹೆಸರು ಪ್ರಸ್ತಾಪಿಸಿದ ಕೇಜ್ರಿವಾಲ್‌-ಮುಂಚೂಣಿಯಲ್ಲಿ ಅತಿಶಿ

ನವದೆಹಲಿ: ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ ಅವರ ಹೆಸರನ್ನು ಅರವಿಂದ್‌ ಕೇಜ್ರಿವಾಲ್‌ ಪ್ರಸ್ತಾಪಿಸಿದ್ದಾರೆ. ಅತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ…

Read More »
Top News

ತಾಯಂದಿರ ತರ ಗರ್ಭಧರಿಸಿ ಜನ್ಮ ನೀಡಬಲ್ಲ ಏಕೈಕ ಪ್ರಾಣಿ ಇದು..!

ತಾಯಂದಿರು ಎಂಬುದು ಎಲ್ಲರಿಗೂ ಗೊತ್ತು. ತಾಯಿಯು ಮಗುವನ್ನು ತನ್ನ ಹೊಟ್ಟೆಯಲ್ಲಿ ಹಲವು ದಿನಗಳ ಕಾಲ ಹೊತ್ತುಕೊಂಡು ಸ್ವಲ್ಪ ಸಮಯದ ನಂತರ ಹೆರಿಗೆಯ ನೋವನ್ನು ಸಹಿಸಿಕೊಂಡು ಮಗುವಿಗೆ ಪ್ರಪಂಚದ…

Read More »
Top News

ಇಬ್ಬರು ಮೂವರಾಗುತ್ತಿದ್ದೇವೆ ಫೋಟೋ ಶೇರ್ ಮಾಡಿದ ‘ಹೆಬ್ಬುಲಿ’ ನಟಿ ಅಮಲಾ ಪೌಲ್ ದಂಪತಿ

ಕನ್ನಡದ ‘ಹೆಬ್ಬುಲಿ’ ನಟಿ ಅಮಲಾ ಪೌಲ್ ಅವರು ಕೆಲ ತಿಂಗಳ ಹಿಂದೆ ಅಭಿಮಾನಿಗಳಿಗೆ ಗುಡ್​ನ್ಯೂಸ್​​ವೊಂದನ್ನು ಕೊಟ್ಟಿದ್ದರು. ‘ಇಬ್ಬರು ಮೂವರಾಗುತ್ತಿದ್ದೇವೆ’ ಎಂದು ಹೇಳುವ ಮೂಲಕ ಇನ್​ಸ್ಟಾಗ್ರಾಮ್​​ ಖಾತೆಯಲ್ಲಿ ಹೊಸ…

Read More »
Top News

ಬ್ರಿಟನ್ ಪೌರತ್ವ ಪಡೆಯಲು ಮುಂದಾದ್ರ ಕೊಹ್ಲಿ- ವಿರಾಟ್​​ IPL ಆಡೋದು ಡೌಟ್​​?

ಭಾರತ ತಂಡದ ಮಾಜಿ ಕ್ಯಾಪ್ಟನ್​​ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಲಂಡನ್‌ಗೆ ಶಿಫ್ಟ್ ಆಗಲಿದ್ದಾರೆ ಅನ್ನೋ ವದಂತಿಗಳು ಸೋಷಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿವೆ. ಟಿ20 ವಿಶ್ವಕಪ್ ಗೆದ್ದ ಬಳಿಕ…

Read More »
Top News

ಚಿಕ್ಕಮಗಳೂರಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಮುಸ್ಲಿಂ ಯುವಕರ ಪುಂಡಾಟ

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಮುಸ್ಲಿಂ ಯುವಕರು ಪ್ಯಾಲಿಸ್ತೀನ್‌ ಧ್ವಜ ಹಿಡಿದು ಬೈಕ್ ಮೇಲೆ ಓಡಾಡಿರುವ ವಿಡಿಯೋ ವೈರಲ್​ ಆಗಿದೆ. ಈದ್ ಮಿಲಾದ್ ಮೆರವಣಿಗೆ ಸಿದ್ಧತೆ ನಡುವೆ…

Read More »
Top News

RCB ಟೀಮ್​ ಸೇರುವ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ KL ರಾಹುಲ್; ಏನಂದ್ರು ಗೊತ್ತಾ?​​

ಬಹುನಿರೀಕ್ಷಿತ 2025ರ ಇಂಡಿಯನ್​ ಪ್ರೀಮಿಯರ್​ ಲೀಗ್​​ ಕ್ರೇಜ್​​ ಹೆಚ್ಚಾಗುತ್ತಲೇ ಇದೆ. ಈ ಸೀಸನ್​ಗೆ ಮುನ್ನ ಮೆಗಾ ಆಕ್ಷನ್​ ನಡೆಯಲಿದ್ದು, ಸ್ಟಾರ್​ ಬ್ಯಾಟರ್​​ ಕೆ.ಎಲ್​ ರಾಹುಲ್​ ಲಕ್ನೋ ಸೂಪರ್…

Read More »
Top News

ಗಣೇಶ ವಿಸರ್ಜನೆ ವೇಳೆ ಅವಘಡ; ತಂದೆ, ಮಗ ಸೇರಿ ಮೂವರು ಸಾವು

ತುಮಕೂರು: ಗಣೇಶನ ವಿಸರ್ಜನೆ ಮಾಡುವಾಗ ನೀರಿನಲ್ಲಿ ಮುಳುಗಿ ತಂದೆ, ಮಗ ಹಾಗೂ ಓರ್ವ ಯುವಕ ಸಾವನ್ನಪ್ಪಿದ್ದಾರೆ. ಈ ಘಟನೆ ತುರುವೇಕೆರೆ ತಾಲೂಕಿನ ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ನಡೆದಿದೆ.…

Read More »
Top News

ವೇದಿಕಾ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾ “FEAR”ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ- ನಿರ್ದೇಶಕ ಪ್ರಭುದೇವ

FEAR ಚಿತ್ರದಲ್ಲಿ ವೇದಿಕಾ ನಾಯಕಿಯಾಗಿ ನಟಿಸುತ್ತಿದ್ದಾರೆ. ದತ್ತಾತ್ರೇಯ ಮೀಡಿಯಾ ಬ್ಯಾನರ್ ಅಡಿಯಲ್ಲಿ ನಿರ್ಮಾಪಕ ಎ.ಆರ್. ಅಭಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸುಜಾತಾ ರೆಡ್ಡಿ ಸಹ ನಿರ್ಮಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.…

Read More »
Top News

ನಕಲಿ ದೂರು ದಾಖಲಿಸಿ ಅಮಾಯಕರನ್ನ ಜೈಲಿಗೆ ಕಳಿಸಿದ್ದ ಪೊಲೀಸ್ ಸಿಬ್ಬಂದಿ ಅಮಾನತು!

ಬೆಂಗಳೂರು: ಬೆಂಗಳೂರು: ಬಾತ್ಮೀದಾರನ ಮಾತು ನಂಬಿ ಮಾದಕ ವಸ್ತುಗಳ ಮಾರಾಟ ಪ್ರಕರಣದಲ್ಲಿ ಇಬ್ಬರು ಅಮಾಯಕರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸುವ ಮೂಲಕ ಕರ್ತವ್ಯಲೋಪವೆಸಗಿದ್ದ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಬನಶಂಕರಿ…

Read More »
Top News

ದೇಶದ ಮೊದಲ ವಂದೇ ಮೆಟ್ರೋ ರೈಲುಗೆ ವರ್ಚುವಲ್‌ ಚಾಲನೆ ನೀಡಿದ ಮೋದಿ– ಏನಿದರ ವಿಶೇಷ!

ನವದೆಹಲಿ: ಎರಡು ದಿನಗಳ ಗುಜರಾತ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಒಂದೇ ದಿನ ಸುಮಾರು 660 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ…

Read More »
Top News

ಕೇಸರಿ ಶಾಲು ಹಿಡಿದು ವೇದಿಕೆಗೆ ನುಗ್ಗಿದ ಯುವಕ- ಸಿದ್ದರಾಮಯ್ಯ ಸೇರಿ ಹಲವು ಗಣ್ಯರು ಗಲಿಬಿಲಿ

ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಯುವಕನೋರ್ವ ಆತಂಕ ಸೃಷ್ಟಿಸಿದ್ದಾನೆ. ಸಿಎಂ ಸಿದ್ದರಾಮಯ್ಯ ಅವರು ಕುಳಿತುಕೊಂಡಿದ್ದ ವೇದಿಕೆಯ ಮೇಲೆ ಏಕಾಏಕಿ ಜಿಗಿದ ಯುವಕ ಗಾಬರಿ‌ ಮೂಡಿಸಿದ್ದಾನೆ. ವಿಧಾನಸೌಧದ…

Read More »
#Exclusive News

ಕೊಲೆ ಅಪರಾಧಿಗಳೀಗ ಕೃಷಿಕರು!

ತಿರುವನಂತಪುರ: ತಿರುವನಂತಪುರದಿಂದ 50 ಕಿ.ಮೀ. ದೂರದ ನೆಟ್ಟುಕಾಲಕ್ಕೇರಿಯಲ್ಲಿರುವ ಬಯಲು ಬಂದೀಖಾನೆ ಮತ್ತು ಸುಧಾರಣಾ ಮಂದಿರದ ಪುರುಷ ಕೈದಿಗಳಿಗೆ ಈಗ ಬಿಡುವಿಲ್ಲದ ದುಡಿಮೆ. ಓಣಂ ಸಮೀಪಿಸುತ್ತಿರುವ ಕಾರಣ, ಅವರಿಗೆ…

Read More »
Top News

ದೆಹಲಿಯಲ್ಲಿ ಮುಂದುವರಿದ ಮಳೆ – ಹಲವು ಪ್ರದೇಶಗಳು ಜಲಾವೃತ

ನವದೆಹಲಿ: ನಿರಂತರ ಮಳೆಯಿಂದಾಗಿ ದೆಹಲಿಯ ಕೆಲವು ಪ್ರದೇಶಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ…

Read More »
Top News

ಬ್ಯಾಂಕ್ ಎಂದಾಕ್ಷಣದ ಹಣಕ್ಕೇನೂ ಕಡಿಮೆ..! ಕೋಟಿ ಕೋಟಿ ಹಣದ ವ್ಯವಹಾರದಲ್ಲಿ ಬ್ಯಾಂಕ್​ ಮ್ಯಾನೇಜರ್ ಆತ್ಮಹತ್ಯೆ

ಕೊಡಗು: ಕೇರಳದಿಂದ ಬಂದು ಯೂನಿಯನ್ ಬ್ಯಾಂಕ್‌ನ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದವರು ಇದ್ದಕ್ಕಿಂದ್ದಂತೆ ಇಂದು ಬೆಳಗ್ಗೆ ಬ್ಯಾಂಕ್‌ಗೆ ಬಂದು ಲಾಕರ್ ರೂಮಿನಲ್ಲಿ ಹೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…

Read More »
Top News

ದೆಹಲಿ ಸಿಎಂ ಜೈಲುವಾಸಕ್ಕೆ ಕೊನೆಗೂ ಸಿಕ್ತು ಮುಕ್ತಿ-ಅರವಿಂದ್ ಕೇಜ್ರಿವಾಲ್ ಜಾಮೀನು ಮಂಜೂರು

ನವದೆಹಲಿ: ಅಬಕಾರಿ ನೀತಿಯಲ್ಲಿ ಅಕ್ರಮದ ಆರೋಪದ ಮೇಲೆ ಸಿಬಿಐನಿಂದ ಬಂಧನಕೊಳ್ಳಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಇಡಿ ಪ್ರಕರಣದಿಂದ ಜಾಮೀನು ಪಡೆದ…

Read More »
Back to top button