FREEDOMTV

ಸಿನಿಮಾ

‘ಧುರಂಧರ್-2’ ಬಗ್ಗೆ ಮೊನಾಲಿಸಾ ಶಾಕಿಂಗ್ ಸ್ಟೇಟ್‌ಮೆಂಟ್!

ಸೋಶಿಯಲ್ ಮೀಡಿಯಾದಲ್ಲಿ ನಟಿ ಮೊನಾಲಿಸಾ ಭೋಂಸ್ಲೆ ನೀಡಿರುವ ಒಂದು ಹೇಳಿಕೆ ಸಿನಿವಲಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ‘ಧುರಂಧರ್: ಪಾರ್ಟ್ 2’ ಸಿನಿಮಾದಲ್ಲಿ ಸಾರಾ ಅರ್ಜುನ್ ನಿರ್ವಹಿಸಿರುವ ಪಾತ್ರದಲ್ಲಿ…

Read More »
ವೈರಲ್ ನ್ಯೂಸ್

ಯಶ್ ಬಾಡಿಗಾರ್ಡ್ ಶ್ರೀನಿವಾಸ್ ಸಂಬಳ ಕೇಳಿದ್ರೆ ಬೆಚ್ಚಿಬೀಳ್ತೀರಾ!

ರಾಕಿಂಗ್ ಸ್ಟಾರ್ ಯಶ್ ಅವರ ಬಾಡಿಗಾರ್ಡ್ ಶ್ರೀನಿವಾಸ್ ಅವರಿಗೆ ಸಿಗುತ್ತಿರುವ ಸಂಬಳದ ವಿಷಯ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವರದಿಗಳ ಪ್ರಕಾರ ಶ್ರೀನಿವಾಸ್ ಅವರಿಗೆ…

Read More »
ಸಿನಿಮಾ

KD ‘ನುಗ್ಗಿ ಹೊಡಿ’ ಸಾಂಗ್ ಧಮಾಕಾ!

ಸ್ಯಾಂಡಲ್‌ವುಡ್‌ನಲ್ಲಿ ಈಗ ಜೋಗಿ ಪ್ರೇಮ್ ನಿರ್ದೇಶನದ ‘KD’ ಸಿನಿಮಾದ ಹವಾ ಜೋರಾಗಿದ್ದು, ಬಹುನಿರೀಕ್ಷಿತ ‘ನುಗ್ಗಿ ಹೊಡಿ’ ಹಾಡು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್‌ನಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ…

Read More »
ಸಿನಿಮಾ

ವೈಭವ್ ಕ್ರಿಯೇಟಿವಿಟಿಗೆ ಸ್ಯಾಂಡಲ್‌ವುಡ್ ಡಾಲಿ ಧನಂಜಯ ಫಿದಾ!

ನಟ ಡಾಲಿ ಧನಂಜಯ ಅವರು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಹೊಸ ಪ್ರತಿಭೆಗಳಿಗೆ ಸಖತ್ ಸಪೋರ್ಟ್ ಮಾಡುತ್ತಾ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಇತ್ತೀಚೆಗೆ ಸಿಂಗರ್ ವೈಭವ್ ಮಾಡಿರುವ ಹೊಸ…

Read More »
Freedom TV

ಇಂಕಾ ಅವಾರ್ಡ್ಸ್‌ನಲ್ಲಿ ‘ಕಾಂತಾರ’ ಭರ್ಜರಿ ಬೇಟೆ!

ಇಂಕಾ ಅವಾರ್ಡ್ಸ್‌ನಲ್ಲಿ ರಿಷಬ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ ಚಾಪ್ಟರ್ 1’ ಸಿನಿಮಾ ಪ್ರಶಸ್ತಿಗಳ ಭರ್ಜರಿ ಬೇಟೆ ಆಡಿದ್ದು, ಆ ಮೂಲಕ ಸ್ಯಾಂಡಲ್‌ವುಡ್ ಖ್ಯಾತಿಯನ್ನು ಮತ್ತೊಮ್ಮೆ…

Read More »
bengaluru

ಅಂತಾರಾಷ್ಟ್ರೀಯ ಪ್ರಯಾಣಕ್ಕೂ ಸ್ಪರ್ಶರಹಿತ ತಂತ್ರಜ್ಞಾನ, ಪ್ರಯೋಗ ಯಶಸ್ವಿ!

ಬೆಂಗಳೂರು: ದೇಶೀಯ ವಿಮಾನ ಪ್ರಯಾಣಿಕರಿಗೆ ಈಗಾಗಲೇ ಅತ್ಯಾಧುನಿಕ ‘ಡಿಜಿ ಯಾತ್ರಾ’ ಸೌಲಭ್ಯವನ್ನು ಒದಗಿಸುತ್ತಿರುವ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇದೀಗ ಅಂತಾರಾಷ್ಟ್ರೀಯ ಪ್ರಯಾಣಿಕರಿಗೂ ಮುಖಚಹರೆ (ಬಯೋಮೆಟ್ರಿಕ್)…

Read More »
Freedom TV

ಆಟವಾಡುವಾಗ 3ನೇ ಮಹಡಿಯಿಂದ ಕೆಳಗೆ ಬಿದ್ದ ಮಗು..!

ಬೆಂಗಳೂರಿನ ನಾಯಂಡಹಳ್ಳಿಯಲ್ಲಿ ಒಂದೂವರೆ ವರ್ಷದ ಮಗು ಆಟವಾಡುತ್ತಾ ಮೂರನೇ ಮಹಡಿಯಿಂದ ಕೆಳಕ್ಕೆ ಬಿದ್ದ ಆಘಾತಕಾರಿ ಘಟನೆ ನಡೆದಿದ್ದು, ಇದರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನವೀನ್ ಮತ್ತು ಜಯಶ್ರೀ…

Read More »
Freedom TV

ಸಾವಿನ ಶೋಕದಲ್ಲೂ ಛಲ ಬಿಡದೆ ಸ್ಟೇಟ್ ಟಾಪರ್ ಆದ ದಿಶಾ!

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 600ಕ್ಕೆ 600 ಅಂಕಗಳನ್ನು ಪಡೆದು ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಕ್ಷಿಣ ಕನ್ನಡದ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾಳ…

Read More »
bengaluru

ನೌಕರ ಆತ್ಮಾನಂದ ಸಾವಿನ ಸುತ್ತ ಅನುಮಾನದ ಹುತ್ತ..!

ಬೆಂಗಳೂರು:ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಗುತ್ತಿಗೆ ನೌಕರ ಆತ್ಮಾನಂದ ಅವರ ನಿಗೂಢ ಸಾವು ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಬಸವೇಶ್ವರನಗರದ ತಮ್ಮ ಮನೆಯಲ್ಲಿ ಜಾರಿ ಬಿದ್ದು…

Read More »
ರಾಜ್ಯ

ಶಾಲೆಗಳಲ್ಲಿ ವಂದೇ ಮಾತರಂನ 6 ಚರಣಗಳ ಗಾಯನ ಕಡ್ಡಾಯ

ಬೆಂಗಳೂರು: ಕರ್ನಾಟಕದ ಶಾಲೆಗಳಲ್ಲಿ ‘ವಂದೇ ಮಾತರಂ’ ಗೀತೆಯ ಎಲ್ಲಾ ಆರು ಚರಣಗಳನ್ನು ಕಡ್ಡಾಯವಾಗಿ ಹಾಡಬೇಕು ಎನ್ನುವ ಕೇಂದ್ರ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು…

Read More »
ದೇಶ/ವಿದೇಶ

ಸಂಘರ್ಷದ ನಡುವೆಯೂ ಹಾರ್ಮುಜ್ ಜಲಸಂಧಿ ದಾಟಿ ಮುಂಬೈಗೆ ಬಂದ ‘ಗ್ರೀನ್ ಆಶಾ’..!

ಪಶ್ಚಿಮ ಏಷ್ಯಾ ಮತ್ತು ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಸಂಘರ್ಷದ ನಡುವೆಯೇ, ಭಾರತದ ಧ್ವಜ ಹೊತ್ತ ‘ಗ್ರೀನ್ ಆಶಾ’ ಎಂಬ ಬೃಹತ್ ಟ್ಯಾಂಕರ್ ನೌಕೆಯು 15,400 ಟನ್ ಎಲ್‌ಪಿಜಿಯನ್ನು…

Read More »
MYSORE

ಕಿವುಡ-ಮೂಕ ವ್ಯಕ್ತಿಯ ನಾಪತ್ತೆ ಪ್ರಕರಣ ಕೊಲೆಯಲ್ಲಿ ಅಂತ್ಯ

ಮೈಸೂರು: ನಂಜನಗೂಡು ತಾಲ್ಲೂಕಿನ ದೇವಿರಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದ್ದ ಮಾತು ಬಾರದ ಮತ್ತು ಕಿವಿ ಕೇಳದ ವ್ಯಕ್ತಿಯ ನಾಪತ್ತೆ ಪ್ರಕರಣವು ಭೀಕರ ಕೊಲೆಯಲ್ಲಿ ಅಂತ್ಯಗೊಂಡಿರುವುದು ಮೈಸೂರು ಪೊಲೀಸರ ತನಿಖೆಯಿಂದ…

Read More »
bengaluru

2025-26ನೇ ಸಾಲಿನ ದ್ವಿತೀಯ PU ಪರೀಕ್ಷೆ ಫಲಿತಾಂಶ ಪ್ರಕಟ

2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವು ಅಧಿಕೃತವಾಗಿ ಪ್ರಕಟವಾಗಿದ್ದು, ಈ ಬಾರಿ ದಾಖಲೆ ಮಟ್ಟದ ಯಶಸ್ಸು ಕಂಡುಬಂದಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆದಿದ್ದ ಪರೀಕ್ಷೆಗೆ…

Read More »
Chikkamagaluru

ಪತಿಯ ಶವದೊಂದಿಗೆ 10 ದಿನ ಕಳೆದ ಮಾನಸಿಕ ಅಸ್ವಸ್ಥೆ..!

ಚಿಕ್ಕಮಗಳೂರು: ಬಣಕಲ್ ಗ್ರಾಮದಲ್ಲಿ ನಡೆದ ಅತ್ಯಂತ ಹೃದಯವಿದ್ರಾವಕ ಘಟನೆಯಲ್ಲಿ, ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ತನ್ನ ಪತಿಯ ಮೃತದೇಹದೊಂದಿಗೆ ಸುಮಾರು ಹತ್ತು ದಿನಗಳ ಕಾಲ ಕಳೆದಿದ್ದಾರೆ. 77 ವರ್ಷದ…

Read More »
ದೇಶ/ವಿದೇಶ

ಪಶ್ಚಿಮ ಬಂಗಾಳ ಚುನಾವಣೆ, ಜನತೆಗೆ ಪ್ರಧಾನಿ ಮೋದಿಯವರಿಂದ ಆರು ಪ್ರಮುಖ ಭರವಸೆಗಳ ಘೋಷಣೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಜನತೆಗೆ ಪ್ರಮುಖ ಆರು ಭರವಸೆಗಳನ್ನು ನೀಡುವ ಮೂಲಕ ತೃಣಮೂಲ ಕಾಂಗ್ರೆಸ್ (ಟಿಎಂಸಿ)…

Read More »
BAGALAKOTE

ಗೆಲುವಿನ ವಿಶ್ವಾಸ ವ್ಯಕ್ತಪಡಿಸಿ ಮತದಾನ ಮಾಡಿದ ವೀರಣ್ಣ ಚರಂತಿಮಠ

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಮತದಾನ ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿರುವ ನಡುವೆಯೇ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಕಾಂಗ್ರೆಸ್ ವಿರುದ್ಧ ಹಣ ಹಂಚಿಕೆಯ ಗಂಭೀರ ಆರೋಪ…

Read More »
ಕ್ರೈಂ ಸ್ಟೋರಿ

ಶಿಕ್ಷಕಿ ಜ್ಯೋತಿ ಕೊಲೆ ಪ್ರಕರಣ: 14 ಲಕ್ಷ ರೂ. ಸಾಲಕ್ಕಾಗಿ ಹತ್ಯೆಗೈದ ಆರೋಪಿ ಅಮರ್ ಬಂಧನ

ಕಲಬುರಗಿಯಲ್ಲಿ ನಡೆದ ಶಾಲಾ ಶಿಕ್ಷಕಿ ಜ್ಯೋತಿ ಅವರ ಭೀಕರ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಈ ಸಂಬಂಧ ಪ್ರಮುಖ ಆರೋಪಿ ಅಮರ್ ಎಂಬಾತನನ್ನು ಬಂಧಿಸಿದ್ದಾರೆ. ಕಳೆದ…

Read More »
puducherry

ಸೀರೆ ಉಟ್ಟು ಮತದಾರರನ್ನು ಸ್ವಾಗತಿಸಿದ ‘ನೀಲಾ’ ರೋಬೋಟ್; ಮತಗಟ್ಟೆಯಲ್ಲಿ ತಾಂತ್ರಿಕ ಮೆರುಗು

ಪುದುಚೇರಿ: ಪುದುಚೇರಿಯ ವಿಧಾನಸಭಾ ಚುನಾವಣೆಯಲ್ಲಿ ಇಂದು ಮತದಾರರಿಗೆ ವಿಶಿಷ್ಟ ಹಾಗೂ ತಾಂತ್ರಿಕ ಅನುಭವವೊಂದು ಕಾದಿತ್ತು. ಕೇಂದ್ರಾಡಳಿತ ಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ‘ನೀಲಾ’ ಹೆಸರಿನ ರೋಬೋಟ್…

Read More »
DHARWAD

ಯೋಗೇಶ್‌ಗೌಡ ಕೊಲೆ ಪ್ರಕರಣ: ತೀರ್ಪು ಪ್ರಕಟಣೆ ಏಪ್ರಿಲ್ 15ಕ್ಕೆ ಮುಂದೂಡಿಕೆ

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್‌ ಗೌಡ ಕೊಲೆ ಪ್ರಕರಣದ ತೀರ್ಪಿಗಾಗಿ ಕಾಯುತ್ತಿದ್ದವರಿಗೆ ಸದ್ಯ ಕುತೂಹಲ ಮತ್ತಷ್ಟು ದಿನಗಳ ಕಾಲ ಮುಂದುವರಿದಿದೆ. ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ…

Read More »
Mandya

ಅನ್ನದಾನಿ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪತಿಯ ವಿರುದ್ಧವೇ ತಿರುಗಿಬಿದ್ದ ಪತ್ನಿ; ಮಂಡ್ಯ ಎಸ್ಪಿ ಕಚೇರಿಯಲ್ಲಿ ಹೈಡ್ರಾಮಾ!

ಮಂಡ್ಯದ ಮಾಜಿ ಶಾಸಕ ಅನ್ನದಾನಿ ಅವರ ವಿರುದ್ಧ ಕೇಳಿಬಂದಿರುವ ಅಕ್ರಮ ಸಂಬಂಧದ ಆರೋಪವು ಇದೀಗ ದಂಪತಿಗಳ ನಡುವಿನ ಹೈಡ್ರಾಮಾವಾಗಿ ಮಾರ್ಪಟ್ಟಿದೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ…

Read More »
BAGALAKOTE

ಬಾಗಲಕೋಟೆ ಉಪಚುನಾವಣೆ: ಮತದಾರರ ಮನಗೆದ್ದ ಸಖಿ ಮತ್ತು ಮಾದರಿ ಮತಗಟ್ಟೆಗಳು

ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯು ಅತ್ಯಂತ ವ್ಯವಸ್ಥಿತವಾಗಿ ಮತ್ತು ಆಕರ್ಷಕವಾಗಿ ನಡೆಯುತ್ತಿದ್ದು, ವಿಶೇಷವಾಗಿ ಸ್ಥಾಪಿಸಲಾದ ಸಖಿ ಮತಗಟ್ಟೆಗಳು ಮತದಾರರ ವಿಶೇಷ ಗಮನ ಸೆಳೆಯುತ್ತಿವೆ. ನಗರದ ಅಂಬೇಡ್ಕರ್…

Read More »
ರಾಜಕೀಯ

ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಪ್ರೊಫೈಲ್‌ ಕೇಸ್‌ ತೀರ್ಪಿನ ಕ್ಷಣಗಣನೆ

ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಯೋಗೇಶ್‌ಗೌಡ ಕೊಲೆ ಪ್ರಕರಣಕ್ಕೆ ಇಂದು ಅಂತಿಮ ತೀರ್ಪು ಹೊರಬೀಳಲಿದೆ. ಮಾಜಿ ಸಚಿವ Vinay Kulkarni ಸೇರಿದಂತೆ ಒಟ್ಟು 21 ಆರೋಪಿಗಳ…

Read More »
kerala

ಕೇರಳ, ಅಸ್ಸಾಂ, ಪುದುಚೇರಿಯಲ್ಲಿ ಹಕ್ಕು ಚಲಾವಣೆ

ಕೇರಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು…

Read More »
ಕ್ರಿಕೆಟ್

ಅಭಿಮಾನಿಗೆ ₹40 ಸಾವಿರದ ಹೊಸ ಫೋನ್ ಗಿಫ್ಟ್ ನೀಡಿ ಮಾನವೀಯತೆ ಮೆರೆದ ಕ್ರಿಕೆಟಿಗ

ಟೀಮ್ ಇಂಡಿಯಾದ ಪ್ರತಿಭಾವಂತ ಆಟಗಾರ ಹಾಗೂ ಮೈದಾನದಲ್ಲಿನ ತನ್ನ ಸೌಮ್ಯ ಸ್ವಭಾವಕ್ಕೆ ಹೆಸರಾದ ಸಂಜು ಸ್ಯಾಮ್ಸನ್, ಇದೀಗ ತಮ್ಮ ಉದಾರತೆಯ ಮೂಲಕ ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.…

Read More »
ರಾಜ್ಯ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವೆಬ್‌ಸೈಟ್ ಮಾತ್ರವಲ್ಲದೆ ‘ಡಿಜಿಲಾಕರ್’ನಲ್ಲೂ ಸಿಗಲಿದೆ ಅಂಕಪಟ್ಟಿ

ಕರ್ನಾಟಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ಕಾಯುವಿಕೆಗೆ ನಾಳೆ ತೆರೆ ಬೀಳಲಿದ್ದು, 2025-26ನೇ ಸಾಲಿನ ವಾರ್ಷಿಕ ಪರೀಕ್ಷೆಯ ಫಲಿತಾಂಶ ಗುರುವಾರ ಅಧಿಕೃತವಾಗಿ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಮಧು…

Read More »
Tamil nadu

ಚುನಾವಣೆ ಹೊತ್ತಲ್ಲಿ ವಿಚ್ಛೇದನ ವದಂತಿ: ವಿರೋಧಿಗಳ ವಿರುದ್ಧ ಗುಡುಗಿದ ದಳಪತಿ ವಿಜಯ್‌

ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆಯ ಕಾವು ದಿನೇ ದಿನೇ ಏರುತ್ತಿರುವ ಬೆನ್ನಲ್ಲೇ, ಖ್ಯಾತ ನಟ ಮತ್ತು ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ಅಧ್ಯಕ್ಷ ದಳಪತಿ ವಿಜಯ್ ಅವರು…

Read More »
ಕ್ರೈಂ ಸ್ಟೋರಿ

ಜಯಮೃತ್ಯುಂಜಯ ಶ್ರೀಗಳ ವಿರುದ್ಧ ಲೈಂಗಿಕ ಕಿರುಕುಳ ಆರೋಪ: ದೂರು ನೀಡಿದ್ದ ಮಹಿಳೆ ದಿಢೀರ್ ನಾಪತ್ತೆ

ಬೆಂಗಳೂರು:  ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಅವರ ವಿರುದ್ಧ ಕೇಳಿಬಂದಿರುವ ಲೈಂಗಿಕ ಕಿರುಕುಳ ಹಾಗೂ ಬೆತ್ತಲೆ ವಿಡಿಯೋ ಕಾಲ್ ಆರೋಪದ ಪ್ರಕರಣವು ಈಗ ಹೊಸ ತಿರುವು…

Read More »
ಜ್ಯೋತಿಷ್ಯ

ಅಕ್ಷಯ ತೃತೀಯದಂದು ‘ಗಜಕೇಸರಿ ರಾಜಯೋಗ’: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟದ ಸುವರ್ಣ ಕಾಲ..!

ಹಿಂದೂ ಧರ್ಮದಲ್ಲಿ ಅತ್ಯಂತ ಪವಿತ್ರವೆಂದು ಪರಿಗಣಿಸಲಾದ ವೈಶಾಖ ಮಾಸದ ಶುಕ್ಲ ಪಕ್ಷದ ತೃತೀಯ ತಿಥಿಯನ್ನು ಈ ವರ್ಷ ಏಪ್ರಿಲ್ 19 ರಂದು ‘ಅಕ್ಷಯ ತೃತೀಯ’ವಾಗಿ ಆಚರಿಸಲಾಗುತ್ತಿದೆ. ಈ…

Read More »
bengaluru

ಅಪ್ರಾಪ್ತ ಗರ್ಭಧಾರಣೆ ಪ್ರಕರಣ ವರದಿ ಕಡ್ಡಾಯ: ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದಿಂದ ಪೋಕ್ಸೋ ಎಚ್ಚರಿಕೆ

ಬೆಂಗಳೂರು: ಕರ್ನಾಟಕ ಸರ್ಕಾರದ ಈ ಇತ್ತೀಚಿನ ನಿರ್ಧಾರವು ರಾಜ್ಯದಲ್ಲಿ ಮಕ್ಕಳ ಸುರಕ್ಷತೆ ಮತ್ತು ಕಾನೂನಿನ ಅನುಷ್ಠಾನದ ದೃಷ್ಟಿಯಿಂದ ಅತ್ಯಂತ ಮಹತ್ವದ ಹೆಜ್ಜೆಯಾಗಿದೆ. ಅಪ್ರಾಪ್ತ ವಯಸ್ಸಿನ ಗರ್ಭಧಾರಣೆಯ ಪ್ರಕರಣಗಳನ್ನು…

Read More »
ಕ್ರೈಂ ಸ್ಟೋರಿ

ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: ಅಮರಾವತಿ ಎಕ್ಸ್‌ಪ್ರೆಸ್‌ನಲ್ಲಿ ₹20 ಲಕ್ಷ ಮೌಲ್ಯದ ಗಾಂಜಾ ಜಪ್ತಿ

ಬಳ್ಳಾರಿ: ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ವಾಸ್ಕೋ ಡ ಗಾಮಾ – ಶಾಲಿಮರ್ ಅಮರಾವತಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬರೋಬ್ಬರಿ…

Read More »
New delhi

ಹಾರ್ಮುಜ್ ಜಲಸಂಧಿಯಲ್ಲಿ ‘ಟ್ರಾನ್ಸಿಟ್ ಫೀ’ ವಿಧಿಸಲು ಇರಾನ್ ಸಿದ್ಧತೆ: ಟ್ರಂಪ್ ಮುಂದೆ 10 ಅಂಶಗಳ ಶಾಂತಿ ಪ್ರಸ್ತಾವನೆ

ನವದೆಹಲಿ: ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ, ಇರಾನ್ ಸರ್ಕಾರವು ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಹಡಗುಗಳಿಗೆ ಭಾರಿ ಪ್ರಮಾಣದ ‘ಟ್ರಾನ್ಸಿಟ್ ಫೀ’…

Read More »
kerala

ಅಸ್ಸಾಂ, ಕೇರಳ, ಪುದುಚೇರಿ ಚುನಾವಣೆ: ಬಹಿರಂಗ ಪ್ರಚಾರಕ್ಕೆ ತೆರೆ, ಏಪ್ರಿಲ್ 9ಕ್ಕೆ ಮತದಾನ

ಅಸ್ಸಾಂ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ 2026ರ ವಿಧಾನಸಭಾ ಚುನಾವಣೆಯ ಅಬ್ಬರದ ಪ್ರಚಾರಕ್ಕೆ ಮಂಗಳವಾರ ಸಂಜೆ ತೆರೆಬಿದ್ದಿದ್ದು, ಏಪ್ರಿಲ್ 9ರ ಗುರುವಾರ ಈ ಎಲ್ಲಾ ಕ್ಷೇತ್ರಗಳಿಗೆ…

Read More »
ದೇಶ/ವಿದೇಶ

ಮಣಿಪುರದಲ್ಲಿ ಮಿಸೈಲ್ ದಾಳಿ ಸಂಚಲನ: ನಾಲ್ವರ ಸಾವು, 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಮತ್ತೆ ಹಿಂಸಾಚಾರದ ಬೆಂಕಿ ಧಗಧಗಿಸುತ್ತಿದ್ದು, ಮೈತೇಯಿ ಜನವಸತಿ ಪ್ರದೇಶದ ಮೇಲೆ ನಡೆದ ಭೀಕರ ಮಿಸೈಲ್ ಮತ್ತು ಬಾಂಬ್ ದಾಳಿಯಿಂದಾಗಿ ಇಬ್ಬರು ಮಕ್ಕಳು ಸೇರಿದಂತೆ…

Read More »
Chikkamagaluru

ಪ್ರವಾಸಕ್ಕೆ ಬಂದಿದ್ದ ಕೇರಳದ ವಿದ್ಯಾರ್ಥಿನಿ ನಾಪತ್ತೆ..!

ಕೊಡಗಿನಲ್ಲಿ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಶರಣ್ಯ ಸುರಕ್ಷಿತವಾಗಿ ಪತ್ತೆಯಾದ ಬೆನ್ನಲ್ಲೇ, ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಕೇರಳ ಮೂಲದ ಮತ್ತೋರ್ವ ಬಾಲಕಿ ನಾಪತ್ತೆಯಾಗಿರುವುದು ಆತಂಕ ಮೂಡಿಸಿದೆ. ಕೇರಳದ…

Read More »
bengaluru

ಆಟೋ ಚಾಲಕರ ರಕ್ತ ಹರಿಸ್ತಿದೆಯೇ ಗ್ಯಾಸ್ ಮಾಫಿಯಾ..?

ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿ ಆಟೋ ಚಾಲಕರು ಎಲ್‌ಪಿಜಿ ಗ್ಯಾಸ್‌ಗಾಗಿ ಅನುಭವಿಸುತ್ತಿರುವ ನರಕಯಾತನೆಯು ಮನುಕುಲವೇ ತಲೆತಗ್ಗಿಸುವಂತಿದೆ. ಸುಡುವ ಬಿಸಿಲಿನಲ್ಲಿ ಗಂಟೆಗಟ್ಟಲೆ ಸರತಿಯಲ್ಲಿ ನಿಂತು ಚಾಲಕರ ಪಾದದ ಚರ್ಮವೇ ಕಿತ್ತುಬಂದಿದ್ದು,…

Read More »
ಸಿನಿಮಾ

ಅಕ್ಷಯ್ ಕುಮಾರ್ ಹರಿದ ಬಟ್ಟೆ ನೋಡಿ ದಂಗಾದ ಫ್ಯಾನ್ಸ್!

ಬಾಲಿವುಡ್‌ನ ‘ಕಿಲಾಡಿ’ ಅಕ್ಷಯ್ ಕುಮಾರ್ ಯಾವಾಗಲೂ ತಮ್ಮ ಶಿಸ್ತು ಮತ್ತು ಸರಳತೆಗೆ ಹೆಸರಾದವರು. ಆದರೆ ಇತ್ತೀಚೆಗೆ ನಡೆದ ಈವೆಂಟ್ ಒಂದರಲ್ಲಿ ಅವರು ಕಾಣಿಸಿಕೊಂಡ ರೀತಿ ಕಂಡು ಅಭಿಮಾನಿಗಳು…

Read More »
MYSORE

ಅಧಿಕಾರಿಗಳ ದರ್ಬಾರ್‌ಗೆ ಸಂಸದ ಯದುವೀರ್ ಆಕ್ರೋಶ

ಮೈಸೂರು:  ಮೈಸೂರು-ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಮೈಸೂರು ಜಿಲ್ಲೆಯ ಅಧಿಕಾರಿಗಳ ಕಾರ್ಯವೈಖರಿಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಜಿಲ್ಲೆಯಲ್ಲಿ ಅಧಿಕಾರಿಗಳ ದರ್ಬಾರ್ ನಡೆಯುತ್ತಿದೆ…

Read More »
ಸಿನಿಮಾ

ತಲೈವಾ ಜೊತೆಗಿನ ಸಿನಿಮಾ ಬಿಟ್ಟ ಶಾರುಖ್; ಕಾರಣವೇನು?

ಸಿನಿಮಾ ಪ್ರಿಯರು ಬಹುಕಾಲದಿಂದ ಕಾಯುತ್ತಿದ್ದ ರಜನಿಕಾಂತ್ ಮತ್ತು ಶಾರುಖ್ ಖಾನ್ ಕಾಂಬಿನೇಶನ್ ಈಗ ಕೈತಪ್ಪಿದೆ ಎನ್ನಲಾಗುತ್ತಿದೆ. ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಅವರ ‘ಜೈಲರ್ 2’ ಚಿತ್ರದಲ್ಲಿ…

Read More »
BAGALAKOTE

ಸಣ್ಣ ಜಗಳಕ್ಕೆ ಪ್ರೇಯಸಿ ಆತ್ಮಹತ್ಯೆ; ವಿರಹ ತಾಳಲಾರದೆ ಪ್ರಿಯಕರನೂ ಬಲಿ..!

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಅಸ್ಕಿ ಗ್ರಾಮ ಹಾಗೂ ಬನಹಟ್ಟಿ ನಗರದಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ನಡೆದಿದೆ. 19 ವರ್ಷದ ಪವಿತ್ರಾ ಒಂಟಿ…

Read More »
ಸಿನಿಮಾ

ಕಿಂಗ್ ಕೊಹ್ಲಿ ಪವರ್; ‘ಧುರಂಧರ್’ ಟಿಕೆಟ್‌ಗೆ ಭಾರಿ ಡಿಮ್ಯಾಂಡ್!

ಬಾಲಿವುಡ್‌ನ ಬಹುನಿರೀಕ್ಷಿತ ‘ಧುರಂಧರ್’ ಸಿನಿಮಾ ಈಗ ವಿರಾಟ್ ಕೊಹ್ಲಿ ಅವರ ಕಾರಣದಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಆರಂಭದಲ್ಲಿ ಸಾಧಾರಣವಾಗಿದ್ದ ಟಿಕೆಟ್ ಬುಕಿಂಗ್, ವಿರಾಟ್ ಕೊಹ್ಲಿ ಚಿತ್ರದ…

Read More »
ಸುದ್ದಿ

ವದಂತಿಗಳಿಗೆ ನಗುನಗುತ್ತಲೇ ಬೆಂಕಿ ಹಚ್ಚಿದ ತ್ರಿಶಾ ಕೃಷ್ಣನ್!

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ ಅವರು ಚಿತ್ರರಂಗಕ್ಕೆ ಗುಡ್‌ಬೈ ಹೇಳಲಿದ್ದಾರೆ ಮತ್ತು ಶ್ರೀಮಂತ ಉದ್ಯಮಿಯೊಬ್ಬರನ್ನು ಮದುವೆಯಾಗಲಿದ್ದಾರೆ ಎಂಬ ಸುದ್ದಿಗಳು ಕಳೆದ ಕೆಲವು ದಿನಗಳಿಂದ ಸಾಮಾಜಿಕ…

Read More »
ದೇಶ/ವಿದೇಶ

ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಶೇ. 20ರಷ್ಟು ಕುಸಿತ: ಭಾರತದಲ್ಲಿ ತಕ್ಷಣಕ್ಕೆ ಇಳಿಕೆಯಿಲ್ಲ?

ಅಮೆರಿಕ ಮತ್ತು ಇರಾನ್ ನಡುವಿನ ಕದನ ವಿರಾಮದ ಘೋಷಣೆಯು ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ಭಾರಿ ಬದಲಾವಣೆಗೆ ಕಾರಣವಾಗಿದ್ದು, ಕಚ್ಚಾ ತೈಲ ಬೆಲೆಯು ಶೇಕಡಾ 20ರಷ್ಟು ಕುಸಿತ ದಾಖಲಿಸಿದೆ.…

Read More »
ಸಿನಿಮಾ

‘ಧುರಂಧರ್’ ರಣವೀರ್ ಸಿಂಗ್ ಸಿನಿಮಾ ಅಲ್ಲವೇ ಅಲ್ಲ; ಕರೀನಾ ಕಪೂರ್ ಬೋಲ್ಡ್ ಸ್ಟೇಟ್‌ಮೆಂಟ್’!

ಬಾಲಿವುಡ್‌ನ ಬಹುನಿರೀಕ್ಷಿತ ‘ಧುರಂಧರ್’ ಸಿನಿಮಾ ಈಗ ಕೇವಲ ಟ್ರೈಲರ್ ಅಥವಾ ಮೇಕಿಂಗ್‌ನಿಂದಷ್ಟೇ ಅಲ್ಲದೆ, ನಟಿ ಕರೀನಾ ಕಪೂರ್ ಖಾನ್ ಅವರ ಒಂದು ಹೇಳಿಕೆಯಿಂದ ಭಾರಿ ಸುದ್ದಿಯಲ್ಲಿದೆ. ರಣವೀರ್…

Read More »
ಸಿನಿಮಾ

ಡಾಲಿ ಪಿಕ್ಚರ್ಸ್‌ನಿಂದ ಹೊಸ ‘ಧಮಾಕ’;ಝೆರಾಕ್ಸ್ ಮೆಷಿನ್ ಗುಟ್ಟೇನು?

ಸ್ಯಾಂಡಲ್‌ವುಡ್‌ನ ‘ನಟ ರಾಕ್ಷಸ’ ಡಾಲಿ ಧನಂಜಯ್ ಈಗ ಒಟಿಟಿ ಅಂಗಳಕ್ಕೆ ಭರ್ಜರಿಯಾಗಿ ಎಂಟ್ರಿ ಕೊಡುತ್ತಿದ್ದಾರೆ. ತಮ್ಮ ಸ್ವಂತ ನಿರ್ಮಾಣ ಸಂಸ್ಥೆ ‘ಡಾಲಿ ಪಿಕ್ಚರ್ಸ್’ ಅಡಿಯಲ್ಲಿ ಹೊಸ ವೆಬ್…

Read More »
ರಾಜ್ಯ

ಕದನ ವಿರಾಮದ ಬೆನ್ನಲ್ಲೇ ಚಿನ್ನ, ಬೆಳ್ಳಿ ದರದಲ್ಲಿ ಭಾರಿ ಏರಿಕೆ..!

ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವೆ ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಮಹತ್ವದ ಬದಲಾವಣೆಗಳಾಗಿದ್ದು, ಸತತ ಮೂರು ವಾರಗಳ ಇಳಿಕೆಯ ನಂತರ ಚಿನ್ನ ಮತ್ತು…

Read More »
ಸುದ್ದಿ

ಸಾತಾಂಕುಲಂ ಹಂತಕರಿಗೆ ಮರಣದಂಡನೆ;ತೀರ್ಪಿನ ಬಗ್ಗೆ ಕಮಲ್ ಹಾಸನ್ ಖಡಕ್ ಮಾತು!

ತಮಿಳುನಾಡಿನ ಸಾತಾಂಕುಲಂನಲ್ಲಿ ನಡೆದ ಜಯರಾಜ್ ಮತ್ತು ಬೆನ್ನಿಕ್ಸ್ ಅವರ ಭೀಕರ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ ನ್ಯಾಯಾಲಯ ನೀಡಿರುವ ಐತಿಹಾಸಿಕ ತೀರ್ಪಿನ ಬಗ್ಗೆ ನಟ ಮತ್ತು…

Read More »
bengaluru

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ₹5 ಕೋಟಿ ಮೌಲ್ಯದ ಚಿನ್ನ ಜಪ್ತಿ: ಅಂತರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ ಡಿಆರ್‌ಐ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಸುಮಾರು 5 ಕೋಟಿ ರೂಪಾಯಿ ಮೌಲ್ಯದ 3.3…

Read More »
E-paper

08-4-2026

Loading… Taking too long? Reload document | Open in new tab

Read More »
ದೇಶ/ವಿದೇಶ

ಇದು ಯುದ್ಧದ ಅಂತ್ಯವಲ್ಲ, ಕದನ ವಿರಾಮವಷ್ಟೇ’

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ತಮ್ಮ ಮಿಲಿಟರಿ ಘಟಕಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕದನ ವಿರಾಮವು ಕೇವಲ…

Read More »
ದೇಶ/ವಿದೇಶ

ಇರಾನ್‌ನ ‘ಹತ್ತು’ ಶಾಂತಿ ಮಂತ್ರ; ಅಮೆರಿಕ ಮುಂದೆ 10 ಅಂಶಗಳ ಪ್ರಸ್ತಾವನೆ!

ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ, ಇರಾನ್ ಶಾಂತಿ ಮಾತುಕತೆಗಾಗಿ 10 ಪ್ರಮುಖ ಅಂಶಗಳ ಪ್ರಸ್ತಾವನೆಯನ್ನು ಮುಂದಿಟ್ಟಿದೆ. ಈ ಹತ್ತು ಅಂಶಗಳ ಆಧಾರದ…

Read More »
ದೇಶ/ವಿದೇಶ

ಇರಾನ್ ಮೇಲೆ 2 ವಾರ ದಾಳಿ ನಡೆಸದಿರಲು ಅಮೆರಿಕ ಒಪ್ಪಿಗೆ!

ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಇರಾನ್ ಮೇಲೆ ವಿಧಿಸಿದ್ದ ಡೆಡ್‌ಲೈನ್ ಅಂತ್ಯಗೊಳ್ಳಲು ಕೇವಲ ಎರಡು ಗಂಟೆಗಳ ಕಾಲ ಬಾಕಿ ಇರುವಾಗ ನಾಟಕೀಯ ಬೆಳವಣಿಗೆ ನಡೆದಿದೆ. ಇರಾನ್ ಮೇಲೆ…

Read More »
ರಾಜ್ಯ

ಕರವೇ ಆಕ್ರೋಶ: ‘ರಾಜ್ಯಪಾಲರು ಹಿಂದಿ ಮಾಫಿಯಾದ ಏಜೆಂಟ್’ ಎಂದು ನಾರಾಯಣಗೌಡ ಕಿಡಿ..!

ಬೆಂಗಳೂರಿನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ವತಿಯಿಂದ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರ ವಿರುದ್ಧ ಬೃಹತ್ ಪ್ರತಿಭಟನೆ ನಡೆದಿದ್ದು, ಅವರನ್ನು ಕೂಡಲೇ ಕೇಂದ್ರ ಸರ್ಕಾರ ವಾಪಸ್…

Read More »
chennai

35 ವರ್ಷಗಳಲ್ಲೇ ಮೊದಲ ಬಾರಿಗೆ ಬ್ರಾಹ್ಮಣರಿಗೆ ದಕ್ಕದ ಪ್ರಮುಖ ಪಕ್ಷಗಳ ಟಿಕೆಟ್..!

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಒಂದು ಕಾಲದಲ್ಲಿ ಅಬ್ಬರಿಸಿದ್ದ ಬ್ರಾಹ್ಮಣ ಸಮುದಾಯದ ಪ್ರಭಾವವು ಜಯಲಲಿತಾ ಅವರ ನಿಧನದ ನಂತರ ಕ್ಷೀಣಿಸುತ್ತಿರುವ ಕುತೂಹಲಕಾರಿ ಬೆಳವಣಿಗೆಗಳು ಕಂಡುಬರುತ್ತಿವೆ. ರಾಜ್ಯದಲ್ಲಿ ಕೇವಲ ಶೇ.…

Read More »
chennai

ಧೋನಿ ಫಿಟ್‌ನೆಸ್ ಪರೀಕ್ಷೆ ಶೀಘ್ರ; ಡೆಲ್ಲಿ ವಿರುದ್ಧ ಕಣಕ್ಕಿಳಿಯುವರೇ ‘ತಲಾ’..?

ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅಭಿಮಾನಿಗಳಿಗೆ ಮಹತ್ವದ ಸುದ್ದಿಯೊಂದು, ಸ್ನಾಯುಸೆಳೆತದ ಕಾರಣದಿಂದ ಈ ಬಾರಿಯ ಐಪಿಎಲ್‌ನ ಮೊದಲ ಮೂರು ಪಂದ್ಯಗಳಿಂದ ದೂರ ಉಳಿದಿದ್ದ ಮಾಜಿ ನಾಯಕ ಎಂ.ಎಸ್.…

Read More »
Sports

ಕ್ಯಾಂಡಿಡೇಟ್ಸ್ ಚೆಸ್: ಅರ್ಧ ಹಂತ ಮುಕ್ತಾಯ; ಪ್ರಜ್ಞಾನಂದಗೆ 3ನೇ ಸ್ಥಾನ

ಸೈಪ್ರಸ್‌ನ ಪಫ್ಸ್‌ನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿಯ ಅರ್ಧ ಭಾಗ ಮುಕ್ತಾಯವಾಗಿದ್ದು, ಭಾರತದ ಯುವ ಗ್ರಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ಅವರು ಗಮನಾರ್ಹ ಪ್ರದರ್ಶನ ನೀಡುತ್ತಿದ್ದಾರೆ.…

Read More »
ಸಿನಿಮಾ

‘ಬಾಸ್’ ಚಿತ್ರಕ್ಕೆ ಕೋರ್ಟ್ ತಡೆಯಾಜ್ಞೆ..!

ನಟ ದರ್ಶನ್ ಮತ್ತು ಅವರ ಪತ್ನಿ ವಿಜಯಲಕ್ಷ್ಮೀ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿರುವ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು, ರೇಣುಕಾಸ್ವಾಮಿ ಕೊಲೆ ಪ್ರಕರಣ ಆಧಾರಿತ…

Read More »
ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ ವಿಳಂಬ

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿ ವಲಯದಲ್ಲಿ ಈಗ ಗೊಂದಲ ಮತ್ತು ಕುತೂಹಲ ಎರಡೂ ಮನೆಮಾಡಿವೆ. ಸಾಮಾನ್ಯವಾಗಿ ಮಾರ್ಚ್ ತಿಂಗಳಿನಲ್ಲಿ ಪರೀಕ್ಷೆಗಳು ಮುಗಿದ ನಂತರ…

Read More »
ರಾಜ್ಯ

ಕೆಎಸ್‌ಆರ್‌ಟಿಸಿ ಸಿಬ್ಬಂದಿ ವೇತನ ಶೇ. 5 ರಷ್ಟು ಹೆಚ್ಚಳಕ್ಕೆ ಪ್ರಸ್ತಾವನೆ; ಏಪ್ರಿಲ್ 17ರ ಸಭೆಯ ಮೇಲೆ ಎಲ್ಲರ ಕಣ್ಣು!

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಅಧಿಕಾರಿಗಳು ಸಾರಿಗೆ ನೌಕರರ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮಹತ್ವದ ಪ್ರಸ್ತಾವನೆಯೊಂದನ್ನು ಮಂಡಿಸಿದ್ದು, ಬಿಎಂಟಿಸಿ ಸಿಬ್ಬಂದಿಗೆ ಶೇ. 3 ಮತ್ತು…

Read More »
ಕ್ರಿಕೆಟ್

ದೇವದತ್ ಪಡಿಕ್ಕಲ್ ಬ್ಯಾಟಿಂಗ್ ಅಬ್ಬರಕ್ಕೆ ದಿನೇಶ್ ಕಾರ್ತಿಕ್ ಫಿದಾ

ಆರ್‌ಸಿಬಿ ತಂಡದ ಮೆಂಟರ್ ದಿನೇಶ್ ಕಾರ್ತಿಕ್ ಅವರು ಕನ್ನಡಿಗ ಬ್ಯಾಟರ್ ದೇವದತ್ ಪಡಿಕ್ಕಲ್ ಅವರ ಅಮೋಘ ಬ್ಯಾಟಿಂಗ್ ಫಾರ್ಮ್ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರು ಇದೇ ಲಯವನ್ನು…

Read More »
ರಾಜ್ಯ

ಶಬರಿಮಲೆ ವಿವಾದಕ್ಕೆ ಸಾಂವಿಧಾನಿಕ ಪರಿಹಾರ: ಸುಪ್ರೀಂ ಕೋರ್ಟ್‌ನಿಂದ 9 ನ್ಯಾಯಮೂರ್ತಿಗಳ ಬಲಿಷ್ಠ ಪೀಠ ರಚನೆ

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲ ಸೇರಿದಂತೆ ವಿವಿಧ ಧಾರ್ಮಿಕ ಸ್ಥಳಗಳಲ್ಲಿ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ತಾರತಮ್ಯದ ಕುರಿತಾದ ಅರ್ಜಿಗಳ ವಿಚಾರಣೆಗಾಗಿ ಸುಪ್ರೀಂ ಕೋರ್ಟ್ ಈಗ ಅತ್ಯಂತ ವೈವಿಧ್ಯಮಯವಾದ…

Read More »
MYSORE

ಕಬಿನಿ ಹಿನ್ನೀರಿನಲ್ಲಿ ‘ಯಂಗ್ ಟೈಗರ್’ ಜಲಕ್ರೀಡೆ: ಬಿಸಿಲಿನ ಬೇಗೆಗೆ ತಂಪು ಹುಡುಕಿದ ಅರಣ್ಯದ ರಾಜ

ಮೈಸೂರು ಜಿಲ್ಲೆಯ ಕಬಿನಿ ಹಿನ್ನೀರಿನಲ್ಲಿ ಸೆರೆಯಾಗಿರುವ ಈ ‘ಯಂಗ್ ಟೈಗರ್’ನ ದೃಶ್ಯವು ಪ್ರಕೃತಿ ಪ್ರೇಮಿಗಳಷ್ಟೇ ಅಲ್ಲದೆ, ಪ್ರಸ್ತುತ ಎದುರಾಗಿರುವ ಬಿಸಿಲಿನ ತಾಪದ ತೀವ್ರತೆಯನ್ನು ಜಗತ್ತಿಗೆ ಸಾರುತ್ತಿದೆ. ಸಾಮಾನ್ಯವಾಗಿ…

Read More »
Tamil nadu

ಜಯರಾಜ್-ಬೆನ್ನಿಕ್ಸ್ ಲಾಕಪ್ ಸಾವು ಪ್ರಕರಣದ 9 ಪೊಲೀಸರಿಗೆ ಗಲ್ಲು ಶಿಕ್ಷೆ

ತಮಿಳುನಾಡಿನ ತೂತುಕುಡಿಯ ಸಾತಂಕುಲಂನಲ್ಲಿ ನಡೆದ ಜಯರಾಜ್ ಮತ್ತು ಬೆನ್ನಿಕ್ಸ್ ಅವರ ಲಾಕಪ್ ಸಾವು ಭಾರತೀಯ ಪೊಲೀಸ್ ಇತಿಹಾಸದಲ್ಲೇ ಅತ್ಯಂತ ಕಪ್ಪು ಚುಕ್ಕೆಯಾಗಿ ಉಳಿಯುವಂತಹ ಘಟನೆ. 2020ರ ಜೂನ್‌ನಲ್ಲಿ…

Read More »
bengaluru

ಐಟಿ ಉದ್ಯೋಗಿಗಳ ಊಟಕ್ಕೆ ಎದುರಾಯ್ತು ಸಂಕಷ್ಟ..!

ಬೆಂಗಳೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಬೆಂಗಳೂರಿನ ಐಟಿ-ಬಿಟಿ ವಲಯದ ಪೇಯಿಂಗ್ ಗೆಸ್ಟ್ (ಪಿಜಿ) ವಸತಿ ನಿಲಯಗಳಿಗೆ ಅಡುಗೆ ಅನಿಲದ ತೀವ್ರ ಅಭಾವ ಎದುರಾಗಿದೆ. ನಗರದಾದ್ಯಂತ…

Read More »
ರಾಜ್ಯ

ಮೊದಲ ಬಾರಿಗೆ 32 ಸಾವಿರದ ಗಡಿ ದಾಟಿದ ದರ; ತೆಂಗು ಬೆಳೆಗಾರರು ಫುಲ್ ಖುಷ್..!

ತಿಪಟೂರು: ಎಪಿಎಂಸಿ ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆಯು ಕ್ವಿಂಟಾಲ್‌ಗೆ 32,218 ರೂ. ತಲುಪುವ ಮೂಲಕ ಸೃಷ್ಟಿಸಿರುವ ಹೊಸ ದಾಖಲೆಯು ರಾಜ್ಯದ ತೆಂಗು ಬೆಳೆಗಾರರಲ್ಲಿ ಹೊಸ ಸಂಚಲನ ಮೂಡಿಸಿದೆ. ಏಷ್ಯಾದಲ್ಲೇ…

Read More »
New delhi

ಏಪ್ರಿಲ್ 10 ರಿಂದ ಹೊಸ ನಿಯಮ ಜಾರಿ; ಐಡಿ ಕಾರ್ಡ್ ಪ್ರಭಾವಕ್ಕೂ ಬ್ರೇಕ್..!

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಈ ದಿಟ್ಟ ನಿರ್ಧಾರವು ಭಾರತೀಯ ರಸ್ತೆ ಸಾರಿಗೆಯ ಇತಿಹಾಸದಲ್ಲಿ ಪಾರದರ್ಶಕತೆ ಮತ್ತು ತಂತ್ರಜ್ಞಾನದ ಬಳಕೆಗೆ ಹೊಸ ಆಯಾಮವನ್ನು ನೀಡಲಿದೆ. ಏಪ್ರಿಲ್ 10, 2026…

Read More »
E-paper

07-4-2026

Loading… Taking too long? Reload document | Open in new tab

Read More »
DAVANAGERE

ಶ್ರೀಗಳ ಹೆಸರಲ್ಲಿ ನಕಲಿ ಸಂದೇಶ ವೈರಲ್; ಭಕ್ತರ ದಾರಿ ತಪ್ಪಿಸುವ ರಾಜಕೀಯ ಷಡ್ಯಂತ್ರಕ್ಕೆ ಮಠದ ಸ್ಪಷ್ಟನೆ

ದಾವಣಗೆರೆ : ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹೊಸ್ತಿಲಿನಲ್ಲಿ ಸಿರಿಗೆರೆ ತರಳಬಾಳು ಜಗದ್ಗುರುಗಳ ಹೆಸರಿನಲ್ಲಿ ಹರಡುತ್ತಿರುವ ನಕಲಿ ಸಂದೇಶವು ಗಂಭೀರ ಸ್ವರೂಪದ ರಾಜಕೀಯ ತಂತ್ರಗಾರಿಕೆಯಾಗಿದೆ. ಏಪ್ರಿಲ್ 9ರಂದು…

Read More »
ದೇಶ/ವಿದೇಶ

ಹಾರ್ಮುಜ್ ಜಲಸಂಧಿಯ ಮೇಲೆ ಯುದ್ಧದ ಕಾರ್ಮೋಡ ಮತ್ತು ಜಾಗತಿಕ ಆರ್ಥಿಕತೆಯ ಆತಂಕ

ಪ್ರಸ್ತುತ ಮಧ್ಯಪ್ರಾಚ್ಯದಲ್ಲಿರುವ ಅತ್ಯಂತ ಉದ್ವಿಗ್ನ ಪರಿಸ್ಥಿತಿಯನ್ನು ಪ್ರತಿಬಿಂಬಿಸುತ್ತಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್ ವಿರುದ್ಧ ನೀಡಿರುವ ಈ ಎಚ್ಚರಿಕೆಯು ಕೇವಲ ರಾಜತಾಂತ್ರಿಕ ಸಂಘರ್ಷವಲ್ಲದೆ, ನೇರ…

Read More »
ವಾಣಿಜ್ಯ

ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ: ವಾರದ ಆರಂಭದಲ್ಲೇ ಗ್ರಾಹಕರಿಗೆ ಸಣ್ಣ ಸಮಾಧಾನ!

ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯ ಏರಿಳಿತದ ಆಟ ಮುಂದುವರಿದಿದ್ದು, ಕಳೆದ ವಾರ ಏರಿಕೆಯ ಹಾದಿಯಲ್ಲಿದ್ದ ಹಳದಿ ಲೋಹದ ಬೆಲೆ ಈ ವಾರದ ಆರಂಭದಲ್ಲಿ ಅಂದರೆ ಸೋಮವಾರ ಸ್ವಲ್ಪ…

Read More »
udupi

ಗ್ಯಾಸ್ ಸಿಲಿಂಡರ್ ಓಟಿಪಿಯೇ ಜೀವದಾನಿ: ಬಾವಿಗೆ ಬಿದ್ದಿದ್ದ ವೃದ್ಧನ ರಕ್ಷಣೆಗೆ ನೆರವಾದ ಆಧುನಿಕ ತಂತ್ರಜ್ಞಾನ.

ಉಡುಪಿ: ಕೊಡವೂರು ವಾರ್ಡ್‌ನ ಕಂಬ್ಳಕಟ್ಟದಲ್ಲಿ ನಡೆದ ಈ ಘಟನೆಯು ‘ವಿಧಿಯಾಟ’ ಮತ್ತು ‘ಆಧುನಿಕ ತಂತ್ರಜ್ಞಾನ’ದ ಅಪರೂಪದ ಸಂಗಮಕ್ಕೆ ಸಾಕ್ಷಿಯಾಗಿದೆ. ಒಬ್ಬಂಟಿಯಾಗಿ ವಾಸವಿದ್ದ 62 ವರ್ಷದ ಶ್ರೀನಿವಾಸ್ ಆಚಾರ್ಯ…

Read More »
interesting facts

ಬೇಸಿಗೆಯ ಅಮೃತ ಕಬ್ಬಿನ ಹಾಲು: ಆರೋಗ್ಯಕ್ಕೆ ಏನೇನು ಲಾಭ?

ಮನೆಯಿಂದ ಹೊರಗೆ ತಿರುಗಾಟದಲ್ಲಿದ್ದಾಗ, ಕೈಯಲ್ಲಿರುವ ನೀರೂ ಖಾಲಿಯಾದರೆ, ಬೇಸಿಗೆಯಲ್ಲಿ ಬೇರೆ ಶಾಪವೇ ಬೇಕಿಲ್ಲ. ದೇಹದ ನವರಂಧ್ರಗಳಿಂದ ಬೆವರಿಳಿಯುತ್ತಿರುವಾಗ ಯಾರಾದರೂ ಪುಣ್ಯಾತ್ಮರು ದೊಡ್ಡದೊಂದು ಗ್ಲಾಸ್‌ ತಂಪಾದ, ಸಿಹಿಯಾದ ಕಬ್ಬಿನ…

Read More »
ಕ್ರೈಂ ಸ್ಟೋರಿ

ನಟಿ ಸುಭಾಷಿಣಿ ಆತ್ಮಹತ್ಯೆ: ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣಾದ ಸಾಸ್ವಿಬಾಲಾ!

ಚೆನ್ನೈ: ತಮಿಳು ಧಾರಾವಾಹಿ ಮತ್ತು ಚಲನಚಿತ್ರಗಳಲ್ಲಿ ಪೋಷಕ ನಟಿಯಾಗಿ ಗುರುತಿಸಿಕೊಂಡಿದ್ದ ನಟಿ ಸುಭಾಷಿಣಿ (ಸಾಸ್ವಿಬಾಲಾ) ಅವರು ಚೆನ್ನೈನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಮೂಲತಃ ಶ್ರೀಲಂಕಾದವರಾದ ಇವರು,…

Read More »
ರಾಜಕೀಯ

ಅನಿಲ ಕೊರತೆ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಜಿ. ಪರಮೇಶ್ವರ್ ಆಕ್ರೋಶ.

ಕರ್ನಾಟಕದಲ್ಲಿ ಸದ್ಯ ಉಂಟಾಗಿರುವ ಅಡುಗೆ ಅನಿಲ (LPG) ಕೊರತೆಯ ಕುರಿತು ಗೃಹ ಸಚಿವ ಜಿ. ಪರಮೇಶ್ವರ್ ಅವರು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಜ್ಯಕ್ಕೆ ಬರಬೇಕಾದ…

Read More »
interesting facts

ಚಂದ್ರನ ಅತಿದೊಡ್ಡ ರಹಸ್ಯ ಬಯಲು: ಮೊದಲ ಬಾರಿಗೆ ‘ಓರಿಯಂಟೇಲ್ ಬೇಸಿನ್’ ಸಂಪೂರ್ಣ ದರ್ಶನ..!

ಚಂದ್ರನ ಅಂಗಳದ ಅತ್ಯಂತ ನಿಗೂಢ ಹಾಗೂ ವಿಸ್ಮಯಕಾರಿ ಪ್ರದೇಶಗಳಲ್ಲಿ ಒಂದಾದ ‘ಓರಿಯಂಟೇಲ್ ಬೇಸಿನ್’ ಈಗ ಸಂಪೂರ್ಣವಾಗಿ ಜಗತ್ತಿನ ಕಣ್ಣಮುಂದೆ ಅನಾವರಣಗೊಂಡಿದೆ. ಚಂದ್ರನ ಪಶ್ಚಿಮ ಅಂಚಿನಲ್ಲಿರುವ ಈ ಬೃಹತ್…

Read More »
bengaluru

ಬೇಸಿಗೆ ರಜೆ ಹಿನ್ನೆಲೆ: ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ..!

ಬೇಸಿಗೆ ರಜೆಯ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಸಮರ್ಥವಾಗಿ ನಿರ್ವಹಿಸಲು ನೈಋತ್ಯ ರೈಲ್ವೆಯು ವಿವಿಧ ವಿಶೇಷ ರೈಲುಗಳ ಸಂಚಾರ ಅವಧಿಯನ್ನು ವಿಸ್ತರಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರನ್ವಯ, ಹುಬ್ಬಳ್ಳಿಯಿಂದ…

Read More »
Freedom TV

ಡಿಜಿಟಲ್ ಯುಗದಲ್ಲಿ ಕಮರುತ್ತಿದೆ ಕುಂಬಾರಿಕೆ

ಚಿತ್ರದುರ್ಗ: ಡಿಜಿಟಲ್ ಯುಗದಲ್ಲಿ ಜೇಡಿ ಮಣ್ಣನ್ನು ಹದ ಮಾಡಿದ ಮಡಿಕೆ, ಕುಡಿಕೆ, ಒಲೆ ಸೇರಿದಂತೆ ವಿವಿಧ ಸಾಮಗ್ರಿ ವಸ್ತುಗಳನ್ನು ಜನರು ಖರೀದಿ ಮಾಡುತ್ತಿಲ್ಲ. ಹೀಗಾಗಿ ಕುಂಬಾ ರಿಕೆ ಉದ್ಯಮದಲ್ಲಿ…

Read More »
ಸಿನಿಮಾ

‘ಸೆಪ್ಟೆಂಬರ್ 21’ ಚಿತ್ರದ ಟೀಸರ್ ಬಿಡುಗಡೆ; 22ರ ಹರೆಯದ ನಿರ್ದೇಶಕಿಯ ಅಪೂರ್ವ ಪ್ರಯತ್ನ

ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ ಏಕಕಾಲಕ್ಕೆ ತಯಾರಾಗಿರುವ ಬಹುನಿರೀಕ್ಷಿತ ‘ಸೆಪ್ಟೆಂಬರ್ 21’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಪ್ರೇಕ್ಷಕರಲ್ಲಿ ಹೊಸ ಕುತೂಹಲ ಮೂಡಿಸಿದೆ. ಕೇವಲ 22 ವರ್ಷದ…

Read More »
Mandya

ಸಿಗರೇಟ್ ವಿಚಾರಕ್ಕೆ ಜಗಳ ಯುವಕನ ಕೊಲೆಯಲ್ಲಿ ಅಂತ್ಯ..!

ಮಂಡ್ಯ: ಕ್ಷುಲ್ಲಕ ಕಾರಣಗಳು ಜಗಳ ನಡೆದು ತಾರಕಕ್ಕೇರಿ ಯುವಕನ ಸಾವಿನಲ್ಲಿ ಅಂತ್ಯಗೊಂಡಿದೆ. ಮದ್ದೂರು ಮತ್ತು ಕೆ.ಆರ್.ಪೇಟೆಯಲ್ಲಿ ಮಾರಾಮಾರಿ ನಡೆದಿದ್ದು, ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಎರಡೂ ಘಟನೆಗಳಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ…

Read More »
ಜ್ಯೋತಿಷ್ಯ

ಏಪ್ರಿಲ್ ತಿಂಗಳ ಮೊದಲ ವಾರ ಯಾವ ರಾಶಿಗೆ ಶುಭ?

 ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಚೌತಿ ತಿಥಿಯಾಗಿದೆ. ಏಪ್ರಿಲ್ 2026ರ ಮೊದಲ ವಾರದ ರಾಶಿ ಭವಿಷ್ಯದೊಂದಿಗೆ ನಿಮ್ಮ…

Read More »
MYSORE

ಡಾ.ಜಿ.ಪರಮೇಶ್ವರ್ ಸ್ಪಷ್ಟನೆ: ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ..!

ಮೈಸೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜ್ಯ ರಾಜಕಾರಣದಲ್ಲಿ ಕೇಳಿಬರುತ್ತಿರುವ ನಾಯಕತ್ವ ಬದಲಾವಣೆಯ ವದಂತಿಗಳಿಗೆ ಸ್ಪಷ್ಟವಾಗಿ ತೆರೆ ಎಳೆದಿದ್ದಾರೆ. ರಾಜ್ಯದಲ್ಲಿ…

Read More »
ದೇಶ/ವಿದೇಶ

ಇಸ್ರೇಲ್‌ನ 15ಕ್ಕೂ ಹೆಚ್ಚು ಸ್ಥಳಗಳಲ್ಲಿ ಸ್ಫೋಟ

ಟೆಹ್ರಾನ್‌: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ ಇರಾನ್ ಭೀಕರ ಪ್ರತೀಕಾರ ತೀರಿಸಿಕೊಂಡಿದ್ದು, ಇಸ್ರೇಲ್‌ನ 15ಕ್ಕೂ ಹೆಚ್ಚು ಆಯಕಟ್ಟಿನ ಸ್ಥಳಗಳ ಮೇಲೆ ಕ್ಷಿಪಣಿ ಮತ್ತು…

Read More »
BELAGAVI

ವಿಧಿಯಾಟಕ್ಕೆ ಛಿದ್ರವಾಯ್ತು ಸುಂದರ ಸಂಸಾರ..!

ಬೆಳಗಾವಿ: ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದಲ್ಲಿ ವಿಧಿಯಾಟಕ್ಕೆ ಒಂದು ಸುಂದರ ಕುಟುಂಬವೇ ಛಿದ್ರವಾಗಿರುವ ಅತ್ಯಂತ ಕರುಣಾಜನಕ ಘಟನೆ ನಡೆದಿದೆ. ಪತ್ನಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ಕೇಳಿ ಆಸ್ಪತ್ರೆಗೆ…

Read More »
ಕ್ರೈಂ ಸ್ಟೋರಿ

ಭದ್ರಾ ನದಿಯಲ್ಲಿ ಮುಳುಗಿ ಬೆಂಗಳೂರಿನ ಐಟಿ ಉದ್ಯೋಗಿ ಸಾವು

ಚಿಕ್ಕಮಗಳೂರು: ಎನ್.ಆರ್.ಪುರ ತಾಲೂಕಿನ ಬನ್ನೂರು ಗ್ರಾಮದ ಬಳಿ ನಡೆದ ದುರದೃಷ್ಟಕರ ಘಟನೆಯಲ್ಲಿ, ಬೆಂಗಳೂರಿನ ಐಟಿ ಉದ್ಯೋಗಿ ಅಭಿಷೇಕ್ (27) ಎಂಬುವವರು ಭದ್ರಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಮೂಲತಃ…

Read More »
bengaluru

ಸರ್ಕಾರದ ನಡೆಗೆ ಆಟೋ ಸಂಘಟನೆಗಳ ಆಕ್ರೋಶ

ಬೆಂಗಳೂರಿನಲ್ಲಿ ಆಟೋ ಚಾಲಕರು ಎದುರಿಸುತ್ತಿರುವ ಎಲ್‌ಪಿಜಿ ಅಭಾವದ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆಯುತ್ತಿದ್ದು, ಸರ್ಕಾರದ ನಿರಾಸಕ್ತಿಯ ವಿರುದ್ಧ ಆಟೋ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.…

Read More »
BAGALAKOTE

ಬೈ ಎಲೆಕ್ಷನ್ ಅಖಾಡದಲ್ಲಿಂದು ಸಿಎಂ ಮತಬೇಟೆ…!

ಕರ್ನಾಟಕದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಕಣವು ಅಂತಿಮ ಹಂತದ ಪ್ರಚಾರದೊಂದಿಗೆ ಕಾವೇರಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ…

Read More »
ಕ್ರಿಕೆಟ್

ಐಪಿಎಲ್ ಹೆಸರಲ್ಲಿ ಆನ್‌ಲೈನ್ ದೋಖಾ: ಆನೇಕಲ್ ಅಭಿಮಾನಿಗಳಿಗೆ ‘ಧಮಾಕಾ ಸೇಲ್’ ಗಾಳ – ಪೊಲೀಸರ ಎಚ್ಚರಿಕೆ..!

ಆನೇಕಲ್ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಐಪಿಎಲ್ ಕ್ರಿಕೆಟ್ ಅಭಿಮಾನಿಗಳನ್ನು ಗುರಿಯಾಗಿಸಿಕೊಂಡು ಆನ್‌ಲೈನ್ ವಂಚನೆ ಜಾಲವೊಂದು ಸಕ್ರಿಯವಾಗಿದ್ದು, ಟಿಕೆಟ್ ಬುಕ್ಕಿಂಗ್ ಹೆಸರಿನಲ್ಲಿ ಹಣ ಲೂಟಿ ಮಾಡುತ್ತಿರುವ ಘಟನೆ ವರದಿಯಾಗಿದೆ.…

Read More »
Health

ಉತ್ತರ ಕರ್ನಾಟಕದ ಶಕ್ತಿ ‘ಜೋಳದ ರೊಟ್ಟಿ’: ಕೇವಲ ರುಚಿಯಷ್ಟೇ ಅಲ್ಲ, ಆರೋಗ್ಯದ ಗಣಿ!

ಉತ್ತರ ಕರ್ನಾಟಕದ ಸಾಂಪ್ರದಾಯಿಕ ಮತ್ತು ಅತ್ಯಂತ ಜನಪ್ರಿಯ ಆಹಾರವೆಂದರೆ ಅದು ಜೋಳದ ರೊಟ್ಟಿ. ಇದು ಕೇವಲ ಒಂದು ಖಾದ್ಯವಲ್ಲ, ಆ ಭಾಗದ ಜನರ ಸಂಸ್ಕೃತಿ ಮತ್ತು ಶಕ್ತಿಯ…

Read More »
ರಾಜಕೀಯ

ಗ್ಯಾಸ್ ಸಂಕಷ್ಟ: ವಾಟಾಳ್ ನಾಗರಾಜ್ ತಮಟೆ ಚಳುವಳಿ – ಐಪಿಎಲ್ ನಿಲ್ಲಿಸಲು ಆಗ್ರಹ!

ರಾಮನಗರ: ಗ್ಯಾಸ್ ಸಮಸ್ಯೆ ಬಗೆಹರಿಸದ ಸರ್ಕಾರದ ವಿರುದ್ಧ ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದು, ರಾಮನಗರದ ಐಜೂರು ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ…

Read More »
ದೇಶ/ವಿದೇಶ

ಬಾಯಲ್ಲಿಟ್ಟುಕೊಂಡ ಮೀನು ಗಂಟಲಿಗೆ ನುಗ್ಗಿ ಯುವಕ ಸಾವು..!

ಭುವನೇಶ್ವರ: ಮಯೂರ್‌ಭಂಜ್ ಜಿಲ್ಲೆಯ ದಿಘಿ ಗ್ರಾಮದ ಅಬಿನಾಶ್ ಬಿಜುಲಿ ಎಂಬುವವರು ಮೀನು ಹಿಡಿಯುತ್ತಿದ್ದಾಗ, ಹಿಡಿದ ‘ಕಾವ್’ ಮೀನು ಕೈಯಿಂದ ಜಾರಿ ಬೀಳಬಾರದೆಂಬ ಕಾರಣಕ್ಕೆ ಅದನ್ನು ಬಾಯಿಯಲ್ಲಿ ಇಟ್ಟುಕೊಂಡಿದ್ದರು.…

Read More »
bengaluru

ಆಭರಣ ಪ್ರಿಯರಿಗೆ ನೆಮ್ಮದಿ: ಏರಿಳಿತದ ನಡುವೆ ಯಥಾಸ್ಥಿತಿ ಕಾಯ್ದುಕೊಂಡ ಬಂಗಾರದ..!

ಬೆಂಗಳೂರು: ಕೆಲವು ದಿನಗಳಿಂದ ಏರಿಳಿತದ ಹಾದಿಯಲ್ಲಿರುವ ಚಿನ್ನದ ದರ ಯಥಾಸ್ಥಿತಿ ಕಾಯ್ತುಕೊಂಡಿದೆ. ಇಂದು ಬೆಂಗಳೂರಿನಲ್ಲಿ 22 ಕ್ಯಾರಟ್‌ನ 1 ಗ್ರಾಂ ಚಿನ್ನಕ್ಕೆ 13,835 ರುಪಾಯಿಗೆ ಇದ್ದು, 24…

Read More »
bengaluru

ಆರ್‌ಸಿಬಿ-ಸಿಎಸ್‌ಕೆ ಬಿಗ್ ಫೈಟ್: ಅಭಿಮಾನಿಗಳಿಗೆ ಪೊಲೀಸ್ ಕಮಿಷನರ್ ವಾರ್ನಿಂಗ್..!

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿರುವ ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಹೈವೋಲ್ಟೇಜ್ ಐಪಿಎಲ್ ಪಂದ್ಯದ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್…

Read More »
ಕ್ರಿಕೆಟ್

ಬೆಂಗಳೂರಿನಲ್ಲಿ ಬದುಕಿನ ಬಂಡಿ ಕಷ್ಟ, ಜನಪ್ರತಿನಿಧಿಗಳಿಗೆ ಮಾತ್ರ ಕ್ರಿಕೆಟ್ ಇಷ್ಟ!

ಬೆಂಗಳೂರಿನಲ್ಲಿ ಒಂದು ಕಡೆ ಅಂತರಾಷ್ಟ್ರೀಯ ಸಂಘರ್ಷದ ಪರಿಣಾಮವಾಗಿ ಗ್ಯಾಸ್ ಲಭ್ಯವಿಲ್ಲದೆ ಆಟೋ ಚಾಲಕರು ಬಂಕ್‌ಗಳ ಮುಂದೆ ಕಿಲೋಮೀಟರ್‌ಗಟ್ಟಲೆ ಸಾಲಿನಲ್ಲಿ ನಿಂತು ಕಂಗಾಲಾಗಿದ್ದರೆ, ಇನ್ನೊಂದು ಕಡೆ ವಿಧಾನಸೌಧದಲ್ಲಿ ಐಪಿಎಲ್…

Read More »
ರಾಜಕೀಯ

ಕಾಂಗ್ರೆಸ್ ಸರ್ಕಾರಕ್ಕೆ ಹಗರಣಗಳೇ ಭೂಷಣ: ವಿಜಯಪುರದಲ್ಲಿ ಸಿ.ಟಿ. ರವಿ ತೀವ್ರ ವಾಗ್ದಾಳಿ..!

ವಿಜಯಪುರದಲ್ಲಿ ನಡೆದ ಜಂಟಿ ಮಾಧ್ಯಮಗೋಷ್ಠಿಯಲ್ಲಿ ಮಾಜಿ ಸಚಿವ ಸಿ.ಟಿ. ರವಿ ಅವರು ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸರ್ಕಾರವು ಕೇವಲ ನಕಾರಾತ್ಮಕ ಕಾರಣಗಳಿಗಾಗಿ…

Read More »
Health

ಗೋಡಂಬಿ ಸೇವನೆ ಆರೋಗ್ಯಕ್ಕೆ ವರದಾನವೋ ಅಥವಾ ಶಾಪವೋ?

ಗೋಡಂಬಿ ಅಥವಾ ಗೇರುಬೀಜದ ಕುರಿತಾದ ಈ ಲೇಖನವು ಬಹಳ ಉಪಯುಕ್ತವಾದ ಮಾಹಿತಿಯನ್ನು ಒಳಗೊಂಡಿದೆ. ಇದರಿಂದ ಅಲರ್ಜಿ ಹೆಚ್ಚುತ್ತದೆ, ತೂಕ ಏರುತ್ತದೆ, ಆರೋಗ್ಯಕ್ಕೆ ಹಿತವಲ್ಲ- ಇತ್ಯಾದಿ ಆರೋಪಗಳನ್ನು ಮಾಡುವವರೂ…

Read More »
ದೇಶ/ವಿದೇಶ

ನಾಸಿಕ್‌ನಲ್ಲಿ ಕರುಳು ಹಿಂಡುವ ದುರಂತ..!

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ದಿಂಡೋರಿ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವು ಇಡೀ ದೇಶವನ್ನೇ ಬೆಚ್ಚಿಬೀಳಿಸಿದೆ. ಖಾಸಗಿ ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ವಾಪಸ್ ಬರುತ್ತಿದ್ದ ದರ್ಗುಡೆ ಕುಟುಂಬದ ಮಾರುತಿ…

Read More »
ರಾಜ್ಯ

ಶಿರಸಿ ಬಳಿ ಭೀಕರ ಬಸ್ ಅಪಘಾತ: ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿ..

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕೊಳಗಿಬೀಸ್ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಹಲವಾರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಭಟ್ಕಳದಿಂದ ಬಾಗಲಕೋಟೆ…

Read More »
National

ಭಾರತದ ನೌಕಾ ಶಕ್ತಿ ಇಮ್ಮಡಿ: ಪರಮಾಣು ಸಾಮರ್ಥ್ಯದ ‘ಐಎನ್‌ಎಸ್ ಅರಿದಮನ್’ ಅಧಿಕೃತವಾಗಿ ಸೇರ್ಪಡೆ!

ಭಾರತೀಯ ನೌಕಾಪಡೆಯು ತನ್ನ ಸಾಮರ್ಥ್ಯವನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಮಹತ್ವದ ಮೈಲಿಗಲ್ಲು ಸ್ಥಾಪಿಸಿದ್ದು, ದೇಶೀಯವಾಗಿ ನಿರ್ಮಿಸಲಾದ ನ್ಯೂಕ್ಲಿಯರ್ ಸಾಮರ್ಥ್ಯದ 3ನೇ ಜಲಾಂತರ್ಗಾಮಿ ನೌಕೆ ಐಎನ್‌ಎಸ್ ಅರಿದಮನ್ (INS…

Read More »
ದೇಶ/ವಿದೇಶ

ತೈಲ ಪಾವತಿ ಸವಾಲುಗಳಿಗೆ ಮುಕ್ತಿ; ಮನೆ ಮನೆಗೆ ಅನಿಲ ಪೂರೈಕೆ ಯೋಜನೆಗೆ ರಷ್ಯಾ ತಾಂತ್ರಿಕ ಸಾಥ್.

ಭಾರತ ಮತ್ತು ರಷ್ಯಾ ನಡುವಿನ ಈ ಇಂಧನ ಪಾಲುದಾರಿಕೆಯು ಕೇವಲ ತಾತ್ಕಾಲಿಕ ಪರಿಹಾರವಲ್ಲದೆ, ದೀರ್ಘಕಾಲೀನ ಆಯಕಟ್ಟಿನ ಸಂಬಂಧವಾಗಿ ಬದಲಾಗುತ್ತಿದೆ. ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ ಕವಿದು ತೈಲ…

Read More »
ರಾಜ್ಯ

ಎಲ್‌ಪಿಜಿ ಸಿಲಿಂಡರ್ ಅಭಾವ ಕೇವಲ ವದಂತಿ..!

ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಲಭ್ಯತೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ತಪ್ಪು ಮಾಹಿತಿ ಮತ್ತು ವದಂತಿಗಳಿಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ ಈಗ ಮುಂದಾಗಿದೆ. ಪೆಟ್ರೋಲಿಯಂ ಮತ್ತು…

Read More »
ಸುದ್ದಿ

ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ದಿಢೀರ್ ಅಸ್ವಸ್ಥ..!

ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಕೊಂಡಜ್ಜಿ ಬಸಪ್ಪ ಸ್ಮರಣಾರ್ಥ ಹಾಗೂ ಪಿ.ಜಿ.ಆರ್. ಸಿಂಧ್ಯ ಅವರಿಗೆ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ…

Read More »
ಸಿನಿಮಾ

“NH 66” ನಲ್ಲಿ ಪ್ರಮೋದ್ ಶೆಟ್ಟಿ ಪ್ರಯಾಣ‌..

ರಾಯ ಫಿಲಂಸ್ ಲಾಂಛನದಲ್ಲಿ ಮಂಜುನಾಥ್ ಟಿ.ಆರ್ ನಿರ್ಮಿಸಿ, ನಿರ್ದೇಶಿಸುತ್ತಿರುವ ಹಾಗೂ ಪ್ರಮೋದ್ ಶೆಟ್ಟಿ, ಶೃತಿ ಹರಿಹರನ್, ರಾಜೇಶ್ ನಟರಂಗ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಹಾಗೂ…

Read More »
ಸಿನಿಮಾ

‘ಮೃತ್ಯುದೇವತೆ’ ಟ್ರೇಲರ್ ಬಿಡುಗಡೆ: ನಟ- ನವೀನ್ ಮಹದೇವ್ ಮೊದಲ ಸಾಹಸ..!

ನವೀನ್‍ ಮಹದೇವ ಮೊದಲ ಬಾರಿಗೆ ಕಥೆ-ಚಿತ್ರಕಥೆ ಬರೆದು ನಿರ್ದೇಶಿಸಿ, ಪ್ರಮುಖ ಪಾತ್ರದಲ್ಲೂ ಕಾಣಿಸಿಕೊಂಡಿರುವ ‘ಮೃತ್ಯುದೇವತೆ’ ಚಿತ್ರದ ಕೆಲಸಗಳು ಸಂಪೂರ್ಣವಾಗಿ ಮುಗಿದು, ಬಿಡುಗಡೆಯ ಹಂತಕ್ಕೆ ಬಂದಿದೆ. ಅದಕ್ಕೂ ಮೊದಲು…

Read More »
ದೇಶ/ವಿದೇಶ

ಬುರ್ಖಾಧಾರಿ ಮಹಿಳೆಯ ಕೈಚಳಕ: ₹3.80 ಲಕ್ಷ ಮೌಲ್ಯದ ಚಿನ್ನಾಭರಣ ಲೂಟಿ..!

ಅಯೋಧ್ಯೆಯ ಜನನಿಬಿಡ ಪ್ರದೇಶದ ಆಭರಣದ ಅಂಗಡಿಯೊಂದರಲ್ಲಿ ಬುರ್ಖಾ ಧರಿಸಿದ ಮಹಿಳೆಯೊಬ್ಬಳು ಗ್ರಾಹಕಿಯ ಸೋಗಿನಲ್ಲಿ ಬಂದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಲೂಟಿ ಮಾಡಿರುವ ಘಟನೆ ವರದಿಯಾಗಿದೆ. ಆಭರಣ…

Read More »
Shivamogga

ಗರ್ಭಿಣಿ ನರ್ಸ್ ಅನುಮಾನಾಸ್ಪದ ಸಾವು: ಅತ್ತೆ-ಮಾವ ಸೇರಿದಂತೆ ನಾಲ್ವರ ಬಂಧನ..!

ಶಿವಮೊಗ್ಗ: ಸೊರಬ ತಾಲ್ಲೂಕಿನ ಹೊಡಬಟ್ಟೆ ಗ್ರಾಮದಲ್ಲಿ ನಾಲ್ಕು ತಿಂಗಳ ಗರ್ಭಿಣಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದು, ಇದು ಕೇವಲ ಆತ್ಮಹತ್ಯೆಯಲ್ಲ, ಪತಿ ಮನೆಯವರಿಂದಲೇ ನಡೆದ ಕೊಲೆ ಎಂದು ಪೋಷಕರು…

Read More »
ರಾಜ್ಯ

ಯುದ್ಧದ ಎಫೆಕ್ಟ್: ಮಾರುಕಟ್ಟೆಯಲ್ಲಿ ತರಕಾರಿ ಬೆಲೆ ಪಾತಾಳಕ್ಕೆ…!

ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್ ಯುದ್ಧದ ಭೀಕರ ಪರಿಣಾಮವು ಈಗ ನೇರವಾಗಿ ರೈತರ ಬದುಕಿನ ಮೇಲೆ ಗಂಭೀರ ಪ್ರಭಾವ ಬೀರಿದೆ. ಯುದ್ಧದ ಕಾರಣದಿಂದಾಗಿ ಅಡುಗೆ ಅನಿಲದ (LPG) ತೀವ್ರ…

Read More »
bengaluru

ಎಲ್‌ಪಿಜಿ ಸಿಗದೆ ಆಟೋ ಚಾಲಕರು ಕಂಗಾಲು: ಬಂಕ್‌ಗಳ ಮುಂದೆ ಕಿ.ಮೀ ಉದ್ದದ ಕ್ಯೂ.

ಬೆಂಗಳೂರು: ಆಟೋ ಎಲ್‌ಪಿಜಿ ಗ್ಯಾಸ್ ಅಭಾವವು ತೀವ್ರ ಬಿಕ್ಕಟ್ಟಾಗಿ ಮಾರ್ಪಟ್ಟಿದ್ದು, ನಗರದ ಸಾವಿರಾರು ಆಟೋ ಚಾಲಕರು ಬೀದಿಗಿಳಿದು ಪ್ರತಿಭಟಿಸುವ ಎಚ್ಚರಿಕೆ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಗ್ಯಾಸ್…

Read More »
Freedom TV

ಯುವತಿಯ ಹೈಡ್ರಾಮಾ: ಬೈಕ್ ಸವಾರಿಯ ವೇಳೆ ಬಾಟಲಿ ಹಿಡಿದು ಹುಚ್ಚಾಟ!

ಬೆಂಗಳೂರಿನ: ಬನಶಂಕರಿ ಮತ್ತು ಬಿಟಿಎಂ ಲೇಔಟ್ ರಸ್ತೆಗಳಲ್ಲಿ ಯುವತಿಯೊಬ್ಬಳು ಬೈಕ್‌ನ ಹಿಂಬದಿಯಲ್ಲಿ ಕುಳಿತು ಅಪಾಯಕಾರಿ ರೀತಿಯಲ್ಲಿ ಹುಚ್ಚಾಟ ಮೆರೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.…

Read More »
ರಾಜ್ಯ

ಜನಗಣತಿ ಕೆಲಸಕ್ಕೆ ಶಿಕ್ಷಕರ ಬಳಕೆ: ಶಿಕ್ಷಣ ವಲಯದಲ್ಲಿ ಭುಗಿಲೆದ್ದ ಆಕ್ರೋಶ

ಏಪ್ರಿಲ್ 16ರಿಂದ ಆರಂಭವಾಗಲಿರುವ ಜನಗಣತಿ ಕಾರ್ಯಕ್ಕೆ ಸರ್ಕಾರಿ ಶಾಲಾ ಶಿಕ್ಷಕರನ್ನು ನಿಯೋಜಿಸಿರುವ ಸರ್ಕಾರದ ನಿರ್ಧಾರಕ್ಕೆ ಶೈಕ್ಷಣಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಪಾಠ ಪ್ರವಚನ, ಎಸ್‌ಎಸ್‌ಎಲ್‌ಸಿ…

Read More »
bengaluru

ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆ: ಆಭರಣ ಪ್ರಿಯರಿಗೆ ಶಾಕ್ ..!

ಬೆಂಗಳೂರು: ಜಾಗತಿಕ ಮಾರುಕಟ್ಟೆಯ ಏರಿಳಿತಗಳ ನಡುವೆ ಹಳದಿ ಲೋಹದ ಬೆಲೆ ಮತ್ತೆ ಏರಿಕೆಯ ಹಾದಿಗೆ ಮರಳಿದ್ದು, ಆಭರಣ ಪ್ರಿಯರಿಗೆ ತುಸು ಆತಂಕ ಮೂಡಿಸಿದೆ. ನಿನ್ನೆ ಗುರುವಾರ ಸುಮಾರು…

Read More »
ವೈರಲ್ ನ್ಯೂಸ್

ಬೆಂಗಳೂರಿನ ಪಬ್‌ಗಳಲ್ಲಿ ಗ್ರಾಹಕರಿಗೆ “ಬೋಟಿ” ಶಾಕ್: 15 ಪೈಸೆಯ ತಿಂಡಿಗೆ 150 ರೂಪಾಯಿ ದರ!

ಬೆಂಗಳೂರಿನ ಐಷಾರಾಮಿ ಪಬ್‌ಗಳಲ್ಲಿ ಗ್ರಾಹಕರಿಂದ ವಸೂಲಿ ಮಾಡಲಾಗುತ್ತಿರುವ ಅತಿಯಾದ ದರ ಮತ್ತು ವಿಲಕ್ಷಣ ಮಾರ್ಕೆಟಿಂಗ್ ತಂತ್ರಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಈಗ ಭಾರಿ ಚರ್ಚೆ ನಡೆಯುತ್ತಿದೆ. ಇಂದಿರಾನಗರದ…

Read More »
ಮಳೆ

ಎತ್ತಿನಹೊಳೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮೋದನೆ

ಹಾಸನ ಮತ್ತು ತುಮಕೂರು ಜಿಲ್ಲೆಗಳ ಒಟ್ಟು 277 ಎಕರೆ (111.0277 ಹೆಕ್ಟೇರ್) ಅರಣ್ಯ ಭೂಮಿಯನ್ನು ಬಳಸಿಕೊಳ್ಳಲು ಕೇಂದ್ರ ಪರಿಸರ ಸಚಿವಾಲಯವು 34 ಕಟ್ಟುನಿಟ್ಟಿನ ಷರತ್ತುಗಳೊಂದಿಗೆ ಅನುಮತಿ ನೀಡಿದೆ.…

Read More »
E-paper

02-04-2026

Loading… Taking too long? Reload document | Open in new tab

Read More »
E-paper

01-04-2026

Loading… Taking too long? Reload document | Open in new tab

Read More »
E-paper

31-03-2026

Loading… Taking too long? Reload document | Open in new tab

Read More »
ಶಿಕ್ಷಣ

ಪ್ರಾಧ್ಯಾಪಕನ ಜೊತೆ ಲಿಂಕ್; ಅಪಪ್ರಚಾರಕ್ಕೆ ಬಲಿಯಾದ ನಿಖಿತಾ

ಚಿತ್ರದುರ್ಗ: ಹೊಳಲ್ಕೆರೆಯಲ್ಲಿ ಬಿಎಎಂಎಸ್ ವಿದ್ಯಾರ್ಥಿನಿ ನಿಖಿತಾ (23) ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆ ಬರೆದಿರುವ ಡೆತ್‌ನೋಟ್ ಈಗ ಸ್ಫೋಟಕ ಮಾಹಿತಿಯನ್ನು ಹೊರಹಾಕಿದೆ. ತನ್ನ ಪ್ರಾಧ್ಯಾಪಕ ಡಾ.…

Read More »
ಸಿನಿಮಾ

ವಿಶ್ವ ದಾಖಲೆ ಬರೆದ ರಾಜ ರವಿವರ್ಮ ಕಲಾಕೃತಿ..!

ಖ್ಯಾತ ಭಾರತೀಯ ಚಿತ್ರಕಲಾವಿದ ರಾಜ ರವಿವರ್ಮ ಅವರ ಅಮೋಘ ಸೃಷ್ಟಿಯಾದ ‘ಯಶೋದ ಮತ್ತು ಕೃಷ್ಣ’ ಎಂಬ ತೈಲಚಿತ್ರವು ಅಂತರಾಷ್ಟ್ರೀಯ ಹರಾಜಿನಲ್ಲಿ ಬರೋಬ್ಬರಿ 167.2 ಕೋಟಿ ರೂಪಾಯಿಗಳಿಗೆ ಮಾರಾಟವಾಗುವ…

Read More »
bengaluru

ಎಲ್ಲವೂ ನಕಲಿ.. ಲೂಟಿ ಮಾತ್ರ ಅಸಲಿ…!

ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಮಹಾರಾಣಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಈಗ ‘ಮಹಾ’ ಲೂಟಿ ಪರ್ವವೊಂದು ಬಯಲಾಗಿದ್ದು, ಇದು ಶಿಕ್ಷಣ ಕಾಶಿಯೋ ಅಥವಾ ಲೂಟಿಕೋರರ ಅಡ್ಡೆಯೋ ಎಂಬ ಅನುಮಾನ ಸಾರ್ವಜನಿಕರಲ್ಲಿ…

Read More »
BELAGAVI

ಲಕ್ಷಾಂತರ ರೂ. ಮೌಲ್ಯದ ಸೇಬುಗಳು ರಸ್ತೆ ಪಾಲು

ಬೆಳಗಾವಿ: ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಿಗ್ಗೆ ಸೇಬು ಹಣ್ಣುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ದಾರುಣ ಘಟನೆ ಸಂಭವಿಸಿದೆ. ಮುಂಬೈನಿಂದ ದಾವಣಗೆರೆಗೆ…

Read More »
ಕ್ರೈಂ ಸ್ಟೋರಿ

ಕಟಕ್ ಹೈಕೋರ್ಟ್ ಆವರಣದಲ್ಲಿ ಹೈಡ್ರಾಮಾ: ವಾಹನಗಳಿಗೆ ಬೆಂಕಿ ಹಚ್ಚಿದ ಮಹಿಳೆ..!

ಒಡಿಶಾ: ಕಟಕ್‌ನಲ್ಲಿರುವ ಹೈಕೋರ್ಟ್ ಆವರಣದಲ್ಲಿ ಇಂದು ಮಧ್ಯಾಹ್ನ ಮಹಿಳೆಯೊಬ್ಬಳು ವಾಹನಗಳಿಗೆ ಬೆಂಕಿ ಹಚ್ಚಿದ ದಾರುಣ ಮತ್ತು ವಿಲಕ್ಷಣ ಘಟನೆ ನಡೆದಿದೆ. ಹೈಕೋರ್ಟ್ ಎದುರು ನಿಲ್ಲಿಸಲಾಗಿದ್ದ ವಾಹನಗಳಿಗೆ ಮಿನಾತಿ…

Read More »
ರಾಜಕೀಯ

ಉಚ್ಛಾಟನೆ ಬಳಿಕ ಅಪ್ಪ-ಮಗನ ವಿರುದ್ಧ ಯತ್ನಾಳ್ ಗುಡುಗು

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹನುಮ ಜಯಂತಿಯ ಶುಭ ಸಂದರ್ಭದಲ್ಲಿ ಅತ್ಯಂತ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ತಾವು ಭವಿಷ್ಯದಲ್ಲಿ ಮುಖ್ಯಮಂತ್ರಿಯಾದರೆ, ಮೊದಲ ಕ್ಯಾಬಿನೆಟ್ ಸಭೆಯಲ್ಲೇ…

Read More »
KOPPALA

ಜನ್ಮಸ್ಥಳ ಅಂಜನಾದ್ರಿಯಲ್ಲಿ ಮಾರುತಿಯ ಜಯಂತೋತ್ಸವ

ಕೊಪ್ಪಳ: ಹನುಮ ಜಯಂತಿಯ ಶುಭ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟವು ಭಕ್ತರ ಸಾಗರದಿಂದ ಕಂಗೊಳಿಸುತ್ತಿದೆ. ಆಂಜನೇಯನ ಜನ್ಮಸ್ಥಳವೆಂದೇ ಪ್ರಸಿದ್ಧವಾಗಿರುವ ಈ ಪುಣ್ಯಕ್ಷೇತ್ರದಲ್ಲಿ…

Read More »
bengaluru

ಸಹಸ್ರಾರು ಭಕ್ತರ ಸಮ್ಮುಖದಲ್ಲಿ ದ್ರೌಪದಮ್ಮನ ಆರಾಧನೆ

ಬೆಂಗಳೂರಿನ ಧಾರ್ಮಿಕ ಇತಿಹಾಸದಲ್ಲಿ ಅತ್ಯಂತ ಪುರಾತನ ಹಾಗೂ ಪ್ರಭಾವಶಾಲಿ ಉತ್ಸವವೆಂದು ಗುರುತಿಸಲ್ಪಟ್ಟಿರುವ ಬೆಂಗಳೂರು ಕರಗವು ಈ ವರ್ಷವೂ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಭಾವಪರವಶತೆಯಿಂದ ನೆರವೇರಿತು. ತಿಗಳ ಸಮುದಾಯದ…

Read More »
bengaluru

ಬೆಂಗಳೂರಿನ ಆಟೋ ಸಾರಥಿಗಳ ಬದುಕಿಗೆ ತಟ್ಟಿದ ಗ್ಯಾಸ್ ಬಿಸಿ.!

ಬೆಂಗಳೂರು: ಬೆಂಗಳೂರಿನ ಸುಮಾರು 2 ಲಕ್ಷ ಆಟೋ ಚಾಲಕರ ಬದುಕಿಗೆ ಈಗ ಇಂಧನ ಅಥವಾ ಗ್ಯಾಸ್ ಕೊರತೆಯ ಸಂಕಷ್ಟ ಎದುರಾಗಿದ್ದು, ಸಿಲಿಕಾನ್ ಸಿಟಿಯ ಸಾರಥಿಗಳ ಜೀವನ ಅಕ್ಷರಶಃ…

Read More »
KOPPALA

ಕರ್ತವ್ಯಲೋಪ ಹಾಗೂ ಅಕ್ರಮಗಳಿಗೆ ಕಡಿವಾಣ ಹಾಕದ ಹಿನ್ನೆಲೆ ಮುನಿರಾಬಾದ್ ಪಿಎಸ್‌ಐ ಅಮಾನತು..!

ಕೊಪ್ಪಳ: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ಅವರನ್ನು ಆಡಳಿತಾತ್ಮಕ ವೈಫಲ್ಯದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ಅರಸಿದ್ಧಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.…

Read More »
BAGALAKOTE

ಚರಂತಿಮಠ ಅಬ್ಬರದ ಮುಂದೆ ಮಂಕಾದರಾ ಮೇಟಿ..?

ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರಿಗೆ ಸೋಲಿನ ಭೀತಿ ಎದುರಾಗಿದ್ದು, ಬಿಜೆಪಿಯ ವೀರಣ್ಣ ಚರಂತಿಮಠ ಅವರ ಅಬ್ಬರದ ಮುಂದೆ ಹಸ್ತ ಪಡೆ ಮಂಕಾದಂತೆ…

Read More »
ಸಿನಿಮಾ

ರಾಮ್ ಚರಣ್ ಅಭಿನಯದ ‘ಪೆದ್ದಿ’: ಜಾನ್ವಿ-ಮೃಣಾಲ್ ಜೊತೆ ಶೂಟಿಂಗ್ ಶುರು..!

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ, ಬುಚ್ಚಿ ಬಾಬು ಸನಾ ನಿರ್ದೇಶನದ ‘ಪೆದ್ದಿ’ ಚಿತ್ರದ ಬಗ್ಗೆ ರೋಚಕ ಅಪ್‌ಡೇಟ್ ಹೊರಬಿದ್ದಿದ್ದು, ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಮುಂದಿನ…

Read More »
New delhi

ವಿಮಾನ ಇಂಧನ ಬೆಲೆಯಲ್ಲಿ ಭಾರಿ ಏರಿಕೆ..!

ನವದೆಹಲಿ: ತೈಲ ಬಿಕ್ಕಟ್ಟು ಮುಂದುವರಿದಿರುವ ಹಿನ್ನೆಲೆಯಲ್ಲಿ ಏಪ್ರಿಲ್ 1ರಂದು ವಿಮಾನ ಇಂಧನ (ATF) ಬೆಲೆಯಲ್ಲಿ ಭಾರಿ ಏರಿಕೆ ಕಂಡುಬಂದಿದ್ದು, ಸರ್ಕಾರವು ದೇಶೀಯ ವಿಮಾನಯಾನ ಸಂಸ್ಥೆಗಳಿಗೆ ಸಮಾಧಾನಕರ ನಿರ್ಧಾರ…

Read More »
ದೇಶ/ವಿದೇಶ

ಅಸ್ಸಾಂನಲ್ಲಿ ಮೋದಿ ಅಬ್ಬರ: ‘ರಾಜಕುಮಾರ’ನಿಗೆ ಹ್ಯಾಟ್ರಿಕ್ ಸೋಲು ಹಾಗೂ ಎನ್‌ಡಿಎಗೆ ಹ್ಯಾಟ್ರಿಕ್ ಗೆಲುವಿನ ಭರವಸೆ

ಅಸ್ಸಾಂನ ಗೋಗಮುಖ್‌ನಲ್ಲಿ ನಡೆದ ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕಳೆದ ಹತ್ತು ವರ್ಷಗಳ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ರಾಜ್ಯದ ಜನರು ಬಿಜೆಪಿ…

Read More »
TUMKUR

ನಡೆದಾಡುವ ದೇವರ ಜನ್ಮದಿನೋತ್ಸವ: ದೇಶದ ವಿಕಾಸದಲ್ಲಿ ಶ್ರೀಮಠದ ಪಾತ್ರ ದೊಡ್ಡದು ಎಂದ ರಾಷ್ಟ್ರಪತಿ.

ತುಮಕೂರು: ತುಮಕೂರಿನ ಸಿದ್ಧಗಂಗಾ ಮಠದಲ್ಲಿ ನಡೆದ ಡಾ. ಶಿವಕುಮಾರ ಸ್ವಾಮೀಜಿಯವರ 119ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶ್ರೀಮಠದ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.…

Read More »
bengaluru

ಶೆಲ್ ಪೆಟ್ರೋಲ್ ಬಂಕ್‌ಗಳಲ್ಲಿ ಮತ್ತೆ ದರ ಏರಿಕೆ: ಲೀಟರ್ ಪೆಟ್ರೋಲ್ ಬೆಲೆ 119.8 ರೂಪಾಯಿಗೆ ಏರಿಕೆ

ಖಾಸಗಿ ಸ್ವಾಮ್ಯದ ಶೆಲ್ ಪೆಟ್ರೋಲ್ ಬಂಕ್‌ಗಳು ಗ್ರಾಹಕರಿಗೆ ಸತತವಾಗಿ ದರ ಏರಿಕೆಯ ಶಾಕ್ ನೀಡುತ್ತಿದ್ದು, ಕಳೆದ 15 ದಿನಗಳಲ್ಲಿ ನಾಲ್ಕನೇ ಬಾರಿಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು…

Read More »
DAVANAGERE

ಶಾಮನೂರು ಸಾಮ್ರಾಜ್ಯಕ್ಕೆ ನಡುಕ….!

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಣದಲ್ಲಿ ದಶಕಗಳಿಂದ ಪಾರುಪತ್ಯ ನಡೆಸುತ್ತಿರುವ ಶಾಮನೂರು ಕುಟುಂಬದ ಸಾಮ್ರಾಜ್ಯಕ್ಕೆ ಈ ಬಾರಿ ನಡುಕ ಶುರುವಾದಂತಿದೆ. ‘ಫ್ರೀಡಂ ಟಿವಿ’ ನಡೆಸಿದ…

Read More »
ರಾಜಕೀಯ

ಕಾಂಡೋಮ್ ಉದ್ಯಮಕ್ಕೂ ತಟ್ಟಿದ ಯುದ್ಧದ ಬಿಸಿ

ಜಾಗತಿಕ ಯುದ್ಧದ ಪರಿಸ್ಥಿತಿಯು ಈಗ ಭಾರತದ ಕಾಂಡೋಮ್ ಉದ್ಯಮದ ಮೇಲೂ ಗಂಭೀರ ಪರಿಣಾಮ ಬೀರಿದ್ದು, ಉತ್ಪಾದನಾ ವೆಚ್ಚದಲ್ಲಿ ಭಾರಿ ಏರಿಕೆಯಾಗಿದೆ. ಕಾಂಡೋಮ್ ತಯಾರಿಕೆಗೆ ಅತ್ಯಗತ್ಯವಾಗಿ ಬೇಕಾಗಿರುವ ಅಮೋನಿಯಾ…

Read More »
ದೇಶ/ವಿದೇಶ

ಅಸ್ಸಾಂ ಚಹಾ ತೋಟಕ್ಕೆ ಪ್ರಧಾನಿ ಮೋದಿ ಭೇಟಿ: ಮಹಿಳಾ ಕಾರ್ಮಿಕರೊಂದಿಗೆ ಸಂವಾದ, ಚುನಾವಣಾ ಪ್ರಚಾರಕ್ಕೆ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಅಸ್ಸಾಂನ ದಿಬ್ರುಗಢ ಜಿಲ್ಲೆಯ ಚಹಾ ತೋಟವೊಂದಕ್ಕೆ ಭೇಟಿ ನೀಡುವ ಮೂಲಕ ತಮ್ಮ ದಿನವನ್ನು ವಿಶೇಷವಾಗಿ ಆರಂಭಿಸಿದರು. ಚಹಾ ತೋಟದಲ್ಲಿ ಕೆಲಸ…

Read More »
bengaluru

ಬೆಂಗಳೂರು ಕರಗ ಮಹೋತ್ಸವಕ್ಕೆ ಕ್ಷಣಗಣನೆ: ಇಂದು ಮಧ್ಯರಾತ್ರಿ ಅದ್ಧೂರಿ ಶಕ್ತ್ಯೋತ್ಸವಕ್ಕೆ ಚಾಲನೆ

ಬೆಂಗಳೂರು: ಬೆಂಗಳೂರಿನ ಐತಿಹಾಸಿಕ ಹಾಗೂ ವಿಶ್ವವಿಖ್ಯಾತ ಕರಗ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಇಂದು ತಡರಾತ್ರಿ 12 ಗಂಟೆಗೆ ಈ ಅದ್ಧೂರಿ ಉತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಚೈತ್ರ…

Read More »
bengaluru

ನೋಟಿಸ್ ಅಥವಾ ಎಫ್‌ಐಆರ್ ವಾಟ್ಸಾಪ್‌ನಲ್ಲಿ ಕಳುಹಿಸುವಂತಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಪೊಲೀಸ್ ನೋಟಿಸ್ ಅಥವಾ ಎಫ್‌ಐಆರ್ (FIR) ಪ್ರತಿಯನ್ನು ವಾಟ್ಸಾಪ್ ಅಥವಾ ಇನ್ಯಾವುದೇ ವಿದ್ಯುನ್ಮಾನ ಮಾಧ್ಯಮಗಳ ಮೂಲಕ ಕಳುಹಿಸುವ ಅಧಿಕಾರ ಪೊಲೀಸರಿಗೆ ಇಲ್ಲ ಮತ್ತು ಅದನ್ನು ಭೌತಿಕವಾಗಿಯೇ ನೀಡಬೇಕು…

Read More »
Freedom TV

ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ಇನ್ನಿಲ್ಲ: ಹೈದರಾಬಾದ್‌ನಲ್ಲಿ ವಿಧಿವಶ.

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ವಯೋಸಹಜ ಕಾಯಿಲೆಯಿಂದಾಗಿ ಹೈದರಾಬಾದ್‌ನಲ್ಲಿ ನಿನ್ನೆ ನಿಧನರಾಗಿದ್ದಾರೆ. 85 ವರ್ಷ ವಯಸ್ಸಿನವರಾಗಿದ್ದ ಅವರು ಕಳೆದ ಕೆಲವು ದಿನಗಳಿಂದ…

Read More »
ರಾಜ್ಯ

ಬಟ್ಟೆ ವ್ಯಾಪಾರದ ನೆಪದಲ್ಲಿ ಡ್ರಗ್ ದಂಧೆ: ಬೆಂಗಳೂರಿನಲ್ಲಿ 2 ಕೋಟಿ ಮೌಲ್ಯದ ಮಾದಕವಸ್ತು ಜಪ್ತಿ..!

ಬೆಂಗಳೂರು: ಬೆಂಗಳೂರಿನಲ್ಲಿ ಬಟ್ಟೆ ವ್ಯಾಪಾರದ ನೆಪದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ನೈಜೀರಿಯಾ ಮೂಲದ ಸ್ಯಾಮುಯೆಲ್ ಇಕ್ಕೆನಾ ಎಂಬಾತನನ್ನು ಯಲಹಂಕ ಪೊಲೀಸರು ಬಂಧಿಸಿ, ಆತನಿಂದ ಸುಮಾರು 2…

Read More »
New delhi

ಸಿಂಧನೂರು ನೂತನ ರೈಲ್ವೆ ಮಾರ್ಗದ ಅನುಮೋದನೆಗೆ ಮನವಿ

ನವದೆಹಲಿ: ಬಳ್ಳಾರಿ-ಸಿರುಗುಪ್ಪ-ಸಿಂಧನೂರು ಹಾಗೂ ಲಿಂಗಸುಗೂರು ರೈಲ್ವೆ ಮಾರ್ಗದ ಆರಂಭಕ್ಕೆ ಈ ಬಾರಿಯ ರೈಲ್ವೆ ಬಜೆಟ್‌ನಲ್ಲಿ ಮಂಜೂರಾತಿ ನೀಡುವಂತೆ ರೈಲ್ವೆ ಕ್ರಿಯಾ ಸಮಿತಿಯ ನಿಯೋಗವು ಕೇಂದ್ರ ಹಣಕಾಸು ಸಚಿವೆ…

Read More »
ದೇಶ/ವಿದೇಶ

ಮಾಡೆಲ್ ಪೂನಂ ಪಾಂಡೆ-ಮದುವೆಗೆ ಮೊದಲೇ ಗರ್ಭಿಣಿ..!

ಮುಂಬೈ: ಖ್ಯಾತ ನಟಿ ಮತ್ತು ಮಾಡೆಲ್ ಪೂನಂ ಪಾಂಡೆ ಅವರು ಮದುವೆಗೆ ಮೊದಲೇ ಗರ್ಭಿಣಿಯಾಗಿರುವ ವಿಷಯವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಹೊಸ ಚರ್ಚೆಗೆ ನಾಂದಿ ಹಾಡಿದ್ದಾರೆ.…

Read More »
ಸುದ್ದಿ

ಮಾಜಿ ಸಿಎಂ ಜಯಲಲಿತಾ ಬಂಗಲೆಗೆ ಬೀಗ-1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ

ಹೈದರಾಬಾದ್‌: ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಅವರಿಗೆ ಸೇರಿದ ಹೈದರಾಬಾದ್‌ನ ಬಂಗಲೆಗೆ ಸುಮಾರು 1.5 ಕೋಟಿ ರೂಪಾಯಿ ಆಸ್ತಿ ತೆರಿಗೆ ಬಾಕಿ ಇರುವ ಹಿನ್ನೆಲೆಯಲ್ಲಿ ಗ್ರೇಟರ್…

Read More »
MYSORE

ಹಣ ನೀಡಲು ನಿರಾಕರಿಸಿದ ಕಾರಣ; ಮಂಗಳಮುಖಿಯರ ಮೇಲೆ ಭೀಕರ ಹಲ್ಲೆ

ಮೈಸೂರು: ಮೈಸೂರಿನ ಸಾತಗಳ್ಳಿ ಸಮೀಪದ ಅಮೃತ ಬಡಾವಣೆಯಲ್ಲಿ ಹಣದ ವಿಚಾರವಾಗಿ ಮಂಗಳಮುಖಿಯರ ಮೇಲೆ ಭೀಕರ ಹಲ್ಲೆ ನಡೆದಿರುವ ಘಟನೆ ವರದಿಯಾಗಿದೆ. ಸ್ಥಳೀಯ ನಿವಾಸಿಯಾದ ಆನಮ್ ಎಂಬ ಮಂಗಳಮುಖಿಯ…

Read More »
bengaluru

ಗ್ಯಾಸ್ ಮಾಫಿಯಾ ತಡೆಯಲು ಸರ್ಕಾರ ಫೇಲ್ ಆಯಿತೇ?

ರಾಜ್ಯದಲ್ಲಿ ಇಂದು ಅಡುಗೆ ಅನಿಲದ ತೀವ್ರ ಅಭಾವ ಸೃಷ್ಟಿಯಾಗಿದ್ದು, ಜನಸಾಮಾನ್ಯರು ಅಕ್ಷರಶಃ ತತ್ತರಿಸಿ ಹೋಗಿದ್ದಾರೆ. ಈ ಗ್ಯಾಸ್ ಗಂಡಾಂತರವು ಕೇವಲ ಮನೆಗಳಿಗಷ್ಟೇ ಸೀಮಿತವಾಗದೆ ಇಡೀ ಹೋಟೆಲ್ ಉದ್ಯಮವನ್ನೇ…

Read More »
interesting facts

ಗಾಡ್ ಫಾದರ್ ಸಿನಿಮಾದಲ್ಲಿ ‘ಕಿತ್ತಳೆ ಹಣ್ಣು’ ಕಂಡರೆ ಸಾವು ಖಚಿತ! ಏನಿದು ರಹಸ್ಯ?

ದಿ ಗಾಡ್ ಫಾದರ್’ 1972ರಲ್ಲಿ ಬಿಡುಗಡೆಯಾದ ಅಮೆರಿಕನ್ ಕ್ರೈಮ್ ಡ್ರಾಮಾ ಚಲನಚಿತ್ರ. ಇದು ಇಂಗ್ಲಿಷ್ ಭಾಷೆಯಲ್ಲಿದ್ದು, ಮಾರಿಯೋ ಪುಜೋ ಅವರ ಅದೇ ಹೆಸರಿನ ಕಾದಂಬರಿಯನ್ನು ಆಧರಿಸಿದೆ. ಫ್ರಾನ್ಸಿಸ್…

Read More »
bengaluru

ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಮ್ಯಾನೇಜರ್ ಕೊಲೆ..!

ಬೆಂಗಳೂರು: ಬೆಂಗಳೂರಿನ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯ ತಿಗಳರಪಾಳ್ಯದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕೆಲಸದಿಂದ ತೆಗೆದುಹಾಕಿದ ಸೇಡಿನ ಹಿನ್ನೆಲೆಯಲ್ಲಿ ಮ್ಯಾನೇಜರ್ ಒಬ್ಬರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ತಿಗಳರಪಾಳ್ಯದ…

Read More »
ಕ್ರಿಕೆಟ್

ಬಸ್, ಮೆಟ್ರೋ ಮಾತ್ರವಲ್ಲದೆ ಕ್ರೀಡಾಂಗಣಗಳಲ್ಲೂ ಮೊಬೈಲ್ ಕಳ್ಳತನ..!

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯದ ವೇಳೆ ನಡೆದ ಸರಣಿ ಮೊಬೈಲ್ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರು…

Read More »
ರಾಜ್ಯ

ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಬಾಗಿಲು ಏಕಾಏಕಿ ಓಪನ್!

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ರೇಷ್ಮೆ ರಸ್ತೆಯಲ್ಲಿ ಕೆಎಸ್‌ಆರ್‌ಟಿಸಿ ಚಾಲಕನ ನಿರ್ಲಕ್ಷ್ಯದಿಂದ ಭೀಕರ ಅಪಘಾತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಬಸ್ಸಿನಿಂದ ಇಬ್ಬರು ವಿದ್ಯಾರ್ಥಿನಿಯರು…

Read More »
ರಾಜ್ಯ

ಕನ್ನಡಿಗರಿಗೆ ಆರೋಗ್ಯಕರ ಹಾಸ್ಯ ಉಣಬಡಿಸಿದ್ದ ನಾಣಿ ಈಗೆಲ್ಲಿ?

ಕನ್ನಡ ಚಿತ್ರರಂಗದ ಅದ್ಭುತ ಪ್ರತಿಭೆ, ತಮ್ಮ ವಿಶಿಷ್ಟ ಮ್ಯಾನರಿಸಂ ಮತ್ತು ಸಂಭಾಷಣಾ ಶೈಲಿಯ ಮೂಲಕ ಪ್ರೇಕ್ಷಕರನ್ನು ನಗಿಸುತ್ತಿದ್ದ ತಬಲಾ ನಾಣಿ ಅವರು ಇತ್ತೀಚಿನ ದಿನಗಳಲ್ಲಿ ಗಾಂಧಿನಗರದ ಗದ್ದಲದಿಂದ…

Read More »
DAVANAGERE

ಐದು ದಿನದ ಪ್ಲಾನ್ ಈಗ ಕೇವಲ ಒಂದೇ ದಿನಕ್ಕೆ ಸೀಮಿತ..!

ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ಪ್ರಚಾರದ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್ ಅವರ ನಡೆ ಅಂತಿಮವಾಗಿ ಸ್ಪಷ್ಟವಾಗಿದ್ದು, ಐದು ದಿನಗಳ ಕಾಲ…

Read More »
bengaluru

ಜೈಲಿನಲ್ಲಿದ್ದ ಪತಿಗೆ ಗಾಂಜಾ, ಬೀಡಿ, ಸಿಮ್​ ಸಾಗಿಸಲು ಯತ್ನ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳು ಎಗ್ಗಿಲ್ಲದೆ ಸಾಗುತ್ತಿದ್ದು, ಜೈಲಾಧಿಕಾರಿಗಳ ಕಟ್ಟುನಿಟ್ಟಿನ ಕ್ರಮಗಳ ನಡುವೆಯೂ ಕೈದಿಗಳಿಗೆ ನಿಷೇಧಿತ ವಸ್ತುಗಳನ್ನು ಪೂರೈಸುವ ಯತ್ನಗಳು ಮುಂದುವರಿದಿವೆ. ಇತ್ತೀಚಿನ…

Read More »
DHARWAD

ಮನೆಯಲ್ಲಿ ಸಂಗ್ರಹಿಸಿದ್ದ ಪೆಟ್ರೋಲ್ ಸ್ಫೋಟಗೊಂಡು ಮಹಿಳೆ ಸ್ಥಿತಿ ಚಿಂತಾಜನಕ!

ಧಾರವಾಡ: ತಡಕೋಡ ಗ್ರಾಮದ ಹರಿಜನಕೇರಿ ಓಣಿಯಲ್ಲಿ ಸಂಭವಿಸಿದ ಪೆಟ್ರೋಲ್ ಸ್ಫೋಟದ ಘಟನೆಯು ಇಡೀ ಗ್ರಾಮವನ್ನೇ ಬೆಚ್ಚಿಬೀಳಿಸಿದೆ. ಪೆಟ್ರೋಲ್ ಅಭಾವ ಉಂಟಾಗಲಿದೆ ಎಂಬ ವದಂತಿಯನ್ನು ನಂಬಿ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ…

Read More »
Back to top button