FREEDOMTV

ರಾಜ್ಯ

ಪಾಕ್ ಪರ ಘೋಷಣೆ : ಮೂವರ ಆರೋಪಿಗಳ ಬಂಧನ

ಬೆಂಗಳೂರು: ಬಾರೀ ವಿವಾದ ಸೃಷ್ಠಿಸಿದ್ದ ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನ ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ..ದೆಹಲಿ ಮೂಲದ ಇಲ್ತಾಜ್, ಆರ್ ಟಿನಗರದ…

Read More »
ರಾಜ್ಯ

ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ನಮ್ಮ ಮೆಟ್ರೋ ಜಾಲ ವಿಸ್ತರಣೆ..!

ಬೆಂಗಳೂರು : ಬೆಂಗಳೂರು ಮೆಟ್ರೋ ಜಾಲ ವಿಸ್ತರಣೆ ಮಾಡುವ ಮೂಲಕ ಮೆಟ್ರೋ ಪ್ರಯಾಣಿಕರಿಗೆ BMRCL ಗುಡ್ ನ್ಯೂಸ್ ಕೊಟ್ಟಿದೆ. ಬೆಂಗಳೂರಿನ ನಗರದಲ್ಲಿ ಸಂಚರಿಸುತ್ತಿದ್ದ ನಮ್ಮ ಮೆಟ್ರೋ ಇದೀಗ…

Read More »
ರಾಜಕೀಯ

ಎಫ್‍ಎಸ್‍ಎಲ್ ವರದಿ ಬಹಿರಂಗಕ್ಕೆ ಬಿಜೆಪಿ ನಿಯೋಗ ಪಟ್ಟು

ಬೆಂಗಳೂರು : ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಪ್ರಕರಣ ಬಹಿರಂಗಕ್ಕೆ ಬಿಜೆಪಿ ನಿಯೋಗ ಒತ್ತಾಯ. ಡಿ.ಜಿ ಮತ್ತು ಐಜಿಪಿಗೆ ಮನವಿ ಸಲ್ಲಿಸಿದ ಬೆಂಗಳೂರು ನಗರದ ಶಾಶಕರು.…

Read More »
Freedom TV

ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ಲೋಕಾ ವ್ಯಾಪ್ತಿಗೆ ಶಾಸಕರು, ಸಂಸದರು

ನವದೆಹಲಿ: ಜನಪ್ರತಿನಿಧಿಗಳ ಲಂಚ ಪ್ರಕರಣ ಭಾರತೀಯ ಸಂಸದೀಯ ಪ್ರಜಾಪ್ರಭುತ್ವದ ಕಾರ್ಯನಿರ್ವಹಣೆಯನ್ನು ನಾಶಪಡಿಸುತ್ತದೆ ಎಂದು ಹೇಳಿರುವ ಸುಪ್ರೀಂ ಕೋರ್ಟ್, ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾಗುವ ಶಾಸಕರು ಮತ್ತು ಸಂಸದರಿಗೆ ರಕ್ಷಣೆ…

Read More »
ರಾಜಕೀಯ

ರಾಜ್ಯ ಬಿಜೆಪಿ ಫೈರ್ ಬ್ರಾಂಡ್​ಗಳಿಗೆ ಕೊಕ್?

ಮೊದಲ ಪಟ್ಟಿಯಲ್ಲಿ 33 ಫೈರ್ ಬ್ರಾಂಡ್ ಸಂಸದರಿಗೆ ಕೊಕ್ ಕೊಟ್ಟ ಬೆನ್ನಲ್ಲೇ ರಾಷ್ಟ್ರ ರಾಜಧಾನಿಯಿಂದ ರಾಜ್ಯದಲ್ಲೂ ನಾಲ್ಕು ಸಂಸದರಿಗೆ ಕೊಕ್. ಪ್ರಮುಖವಾಗಿ ಸದಾ ಸುದ್ದಿಯಲ್ಲಿರುತ್ತಿದ್ದ ಹಾಲಿ ಸಂಸದ…

Read More »
ರಾಜಕೀಯ

ಗುತ್ತಿಗೆದಾರರು ರಾಜಕೀಯದಿಂದ ದೂರವಿರಿ: ಡಿಸಿಎಂ ಡಿ.ಕೆ.ಶಿ ಕಿವಿಮಾತು

ಬೆಂಗಳೂರು : ಯಾವುದೇ ಸರ್ಕಾರ ಬಂದರೂ ರಾಜಕೀಯದವರ ಸಹವಾಸ ಮಾಡಬೇಡಿ‌. ರಾಜಕೀಯದಿಂದರ ದೂರವಿರಿ. ಗುತ್ತಿಗೆದಾರರಿಗೆ ಅಧಿಕಾರಿಗಳ ಮತ್ತು ರಾಜಕಾರಣಿಗಳ ಕಿರುಕುಳ ಇರುವುದು ನನ್ನ ಗಮನದಲ್ಲಿದೆ ಎಂದು ಡಿಸಿಎಂ…

Read More »
ರಾಜ್ಯ

ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆಯಲ್ಲೂ ನೀರಿನ ಸಮಸ್ಯೆ

ಕಲಬುರ್ಗಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ಯ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆಯವರ ಜಿಲ್ಲೆಯಲ್ಲೇ ನೀರಿನ ಸಮಸ್ಯೆ ಉಲ್ಬಣವಾಗಿದೆ. ಕಲಬುರ್ಗಿಯ ಅರಣಕಲ್ ಗ್ರಾಮದ ಗ್ರಾಮಸ್ಥರು ತಮ್ಮ ಊರಲ್ಲಿ ನೀರಿನ…

Read More »
ರಾಜ್ಯ

ಬಿಡಿಎ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸೈಟ್ ಖರೀದಿಸಿ ಮನೆ ಕಟ್ಟಿಲ್ಲದಿದ್ರೆ ದಂಡ!

ಬಿಡಿಎ ನಿವೇಶನ ಖರೀದಿಸಿದ್ದು, ನೀವಿನ್ನೂ ಮನೆ ಕಟ್ಟಿಲ್ಲ ಅನ್ನೋದಾದ್ರೆ, ಈ ಸುದ್ದಿಯನ್ನ ಮಿಸ್ ಮಾಡ್ದೆ ಓದಿ. ಬಿಡಿಎ ನಿವೇಶನ ಖರೀದಿಸಿ ಐದು ವರ್ಷವಾಗಿದ್ರೂ ಇನ್ನು ಮನೆ ನಿರ್ಮಾಣ…

Read More »
ರಾಜ್ಯ

ಕೌಟುಂಬಿಕ ಕಲಹ: ಮೂವರು ಆತ್ಮಹತ್ಯೆ

 ಗದಗ : ಕೌಟುಂಬಿಕ ಕಲಹಕ್ಕೆ ಒಂದೇ ಕುಟುಂಬದ ಮೂವರು ಬಲಿ‌ಯಾಗಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರೇಣುಕಾ ತೇಲಿ (49),…

Read More »
ರಾಜ್ಯ

ರಾಮೇಶ್ವರಂ ಕೆಫೆ ಸ್ಫೋಟ: ಎನ್ ಐ ಎ ಗೆ ತನಿಖೆ ಹೊಣೆ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು..ಈ ಪ್ರಕರಣವನ್ನ ಬಿಜೆಪಿಯವರು ಎನ್ ಐ ಎಗೆ ವಹಿಸಿ ಅಂತ ರಾಜ್ಯ ಸರ್ಕಾರಕ್ಕೆ ಆಗ್ರಹ ಮಾಡಿದ್ರು.…

Read More »
ರಾಜ್ಯ

ಮಾಜಿ ಸಿಎಂ ಎಸ್ಎಂ ಕೃಷ್ಣಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ

ಮೈಸೂರು ; ಮೈಸೂರು ವಿಶ್ವವಿದ್ಯಾನಿಲಯದ 104ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ ಪದವಿಯನ್ನು ಮಾಜಿ ಸಿಎಂ ಎಸ್‌ಎಂ ಕೃಷ್ಣ ಅವರಿಗೆ ಪ್ರದಾನ ಮಾಡಲಾಯಿತು. ಬೆಂಗಳೂರಿನ ಗೋಕುಲ ಶಿಕ್ಷಣ…

Read More »
#Exclusive News

ಮುಖ್ಯಮಂತ್ರಿ ಸಿದ್ದು ಬಾಯಲ್ಲಿ ಫ್ರೀಡಂ ಟಿವಿ ವರದಿ..!

ಫ್ರೀಡಂ ಟಿವಿಯ ಮತ್ತೊಂದು ರಾಜಕೀಯ ಎಕ್ಸ್ಕ್ಲೂಸಿವ್ ವರದಿಯು ಖುದ್ದು ಸಿಎಂ ಸಿದ್ದರಾಮಯ್ಯ ಅವರ ಬಾಯಿಂದಲೇ ಹೊರಬಿದ್ದಿದೆ. ಈ ಮೂಲಕ ಫ್ರೀಡಂ ಟಿವಿಯ ಎಕ್ಸ್ಕ್ಲೂಸಿವ್ ವರದಿಗಳು ಸತ್ಯಸ್ಯ ಸತ್ಯ…

Read More »
ರಾಜಕೀಯ

ಕಾರ್ಯಕರ್ತರ ಕುಟುಂಬಗಳಿಗೆ ಸಾಂತ್ವನ ಹೇಳಲು ಪ್ರತಿಪಕ್ಷ ನಾಯಕ ಕಲಬುರಗಿ ಪ್ರವಾಸ

ಬೆಂಗಳೂರು : ಕಲಬುರಗಿ ಜಿಲ್ಲೆಯಲ್ಲಿ ಹತ್ಯೆಗೊಳಗಾದ ಪಕ್ಷದ ಇಬ್ಬರು ಕಾರ್ಯಕರ್ತರ ಕುಟುಂಬಗಳ ಸದಸ್ಯರನ್ನು ಪ್ರತಿಪಕ್ಷದ ನಾಯಕ ಆರ್. ಅಶೋಕ್ ಅವರು ಸೋಮವಾರ ಭೇಟಿ ಮಾಡಿ ಸಾಂತ್ವನ ಹೇಳಲಿದ್ದಾರೆ.…

Read More »
ರಾಜಕೀಯ

ಕಾಂಗ್ರೆಸ್​ ಗೆ 10 ಸ್ಥಾನ: ಇಂಟಲಿಜೆನ್ಸ್ ರಿಪೋರ್ಟ್

ಎಂಪಿ ಎಲೆಕ್ಷನ್ ಗೆ ದಿನಗಣನೆ ಆರಂಭ ಆಗಿರುವ ಹೊತ್ತಲ್ಲೇ ಕಾಂಗ್ರೆಸ್ ಪಾಳೆಯಕ್ಕೆ ಗುಪ್ತಚರ ವರದಿಯೊಂದು ಹುಮ್ಮಸ್ಸು ತಂದಿದೆ. ಎಂಪಿ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆ ಭಾರಿ ಲಾಭ…

Read More »
ರಾಜ್ಯ

ವಿಶ್ವಕರ್ಮ ಸಮುದಾಯದ ಸಾಧಕರಿಗೆ ಸನ್ಮಾನ

ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸಾಧನೆ ಮಾಡಿರುವ ವಿಶ್ವಕರ್ಮ ಸಮುದಾಯದ ಸಾಧಕರನ್ನು ಬೆಂಗಳೂರಿನಲ್ಲಿ ಸನ್ಮಾನಿಸಲಾಯಿತು. ವಿರಾಟ್‌ ಗ್ಲೋಬಲ್‌ ಫೌಂಡೇಶನ್‌ ಹಾಗೂ ಕರ್ನಾಟಕ ರಾಜ್ಯ ವಿಶ್ವಕರ್ಮ ಎಜುಕೇಷನ್‌ ಮತ್ತು ವೆಲ್‌ಫೇರ್‌…

Read More »
ಸಿನಿಮಾ

ಜಗತ್ತಿನ ದೈತ್ಯ ಶ್ರೀಮಂತರು ರಿಯಾನಾ ಕಾಲ್​ಶೀಟ್​ಗಾಗಿ ಕಾಯೋದೇಕೆ? ಯಾರು “ಅ” ಶ್ರೀಮಂತ ಕೋಟಿ ಗಾಯಕಿ?

ಉದ್ಯಮ ಲೋಕದ ದೊರೆ ಮುಖೇಶ್‌ ಅಂಬಾನಿ ಅವರ ಪುತ್ರ ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅವರ ಪ್ರಿ ವೆಡ್ಡಿಂಗ್‌ ಸಂಭ್ರಮ ಜೋರಾಗಿದೆ. ಮೂರು ದಿನಗಳಿಂದ ಜಾಮ್‌ನಗರಕ್ಕೆ…

Read More »
ರಾಜ್ಯ

ನಾಗಮಲೆಗೆ ಹೋಗಲು ಕಾಲ್ನಡಿಗೆಗೆ ಅವಕಾಶ : ಅರಣ್ಯ ಇಲಾಖೆಯ ಆದೇಶ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದ ನಾಗಮಲೈಗೆ ತೆರಳುವ ಭಕ್ತಾದಿಗಳಿಗೆ ಕಾಲ್ನಡಿಗೆಯಲ್ಲಿ ಹೋಗಲು ಮಾತ್ರ ಅರಣ್ಯ ಇಲಾಖೆ ಅವಕಾಶ ಕಲ್ಪಿಸಲಾಗಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ…

Read More »
ರಾಜಕೀಯ

ಬೆಂಗಳೂರಲ್ಲಿ ಬಾಂಬ್‌ ಸ್ಫೋಟ , ಎನ್‌ಐಎಗೆ ಸಿಎಂ ಸಿದ್ದರಾಮಯ್ಯ

ಚಿಕ್ಕಮಗಳೂರು : ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟ ಪ್ರಕರಣವನ್ನ ಸಿಎಂ ಸಿದ್ದರಾಮಯ್ಯ ಎನ್‌ಐಎಗೆ ಕೊಡುವ ಸಾಧ್ಯತೆ ಇದೆ ಎಂದು ಹೇಳಿದರು. ಚಿಕ್ಕಮಗಳೂರಲ್ಲಿ ಸುದ್ದಿಗಾರರ ಜೊತೆ ಮಾತಾಡಿದ ಸಿಎಂ ಸಿದ್ದರಾಮಯ್ಯ…

Read More »
ರಾಜಕೀಯ

ಲೋಕಸಭಾ ಅಭ್ಯರ್ಥಿಗಳ ಪಟ್ಟಿಯಿಂದ ಕರ್ನಾಟಕದಲ್ಲಿ ಭಿನ್ನಮತ ಭುಗಿಲೇಳುತ್ತಾ?

ಬಿಜೆಪಿ ಪಕ್ಷ ಈ ಬಾರಿಯ ಲೋಕಾ ಸಮರಕ್ಕೆ ದೇಶದಾದ್ಯಂತ ಸಕಲ ಸಿದ್ದತೆ ಮಾಡಿಕೊಂಡಿದೆ. ಅದು ಕಣಕ್ಕೆ ಇಳಿಸಬೇಕಾದ ತನ್ನ ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಅಂತಿಮ ತಾಲೀಮು ಮಾಡಿಕೊಂಡಿದೆ.…

Read More »
ರಾಜ್ಯ

ಕೂಗಳತೆಯಲ್ಲಿ ತುಂಗಾಭದ್ರ ಜಲಾಶಯ! ಹಳ್ಳಿಗಳಿಗಿಲ್ಲ ಬೊಗಸೆ ನೀರಿನ ಭಾಗ್ಯ

ವಿಜಯನಗರ: ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ತುಂಗಭದ್ರಾ ಜಲಾಶಯದ ನಿರ್ಮಾಣಕ್ಕೆ ತಮ್ಮ ಊರನ್ನೇ ತ್ಯಾಗ ಮಾಡಿದ ಜನಕ್ಕೆ ಇಂದು ಕುಡಿಯಲು ನೀರಿಲ್ಲ.ನೂರಾರು ಕಿ.ಮೀ. ದೂರದ ಪಾವಗಡದ ಜನರ ನೀರಿನ…

Read More »
ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡುತ್ತಾರೆ : ಮಹೇಶ ಟೆಂಗಿನಕಾಯಿ

ಹುಬ್ಬಳ್ಳಿ : ರಾಜ್ಯದಲ್ಲಿ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಉಚ್ಚ ಸ್ಥಿತಿ ತಲುಪುತ್ತಿದೆ. ಇದರಿಂದಾಗಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ರೀತಿಯಲ್ಲಿ ಮುಂದುವರೆದರೇ ಜನರು ಬರುವ ಚುನಾವಣೆಯಲ್ಲಿ…

Read More »
ರಾಜಕೀಯ

ವಿಪಕ್ಷಗಳ ಆರೋಪಗಳಿಗೆ ನಾವು ಸೊಪ್ಪಾಕಲ್ಲ : ಸಚಿವ ಶರಣಪ್ರಕಾಶ್​ ಪಾಟೀಲ್

ಕಲಬುರಗಿ : ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರ ಮತ್ತು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್​ ಸ್ಫೋಟ ಪ್ರಕರಣಗಳ ಕುರಿತಾಗಿ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್​…

Read More »
ರಾಜ್ಯ

ಪಲ್ಸ್ ಪೋಲಿಯೋ ಲಸಿಕೆ ಹಾಕಿದ ಸಚಿವ ಬಿ.ನಾಗೇಂದ್ರ

ಬಳ್ಳಾರಿ : ಬಳ್ಳಾರಿ ನಗರದ ಗಾಂಧಿನಗರದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದ ಅಯುಷ್ಮಾನ್ ಅರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಯುವ ಸಬಲೀಕರಣ, ಕ್ರೀಡೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ…

Read More »
ರಾಜಕೀಯ

ಬ್ರ್ಯಾಂಡ್ ಬೆಂಗಳೂರು ಅಲ್ಲಾ, ಬಾಂಬ್ ಬೆಂಗಳೂರು : ಯತ್ನಾಳ್‌ ಎಚ್ಚರಿಕೆ

ವಿಜಯಪುರ: ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ್ದು ನಿಜ, ಇದನ್ನು ಎಫ್ ಎಸ್ ಎಲ್ ಪರೀಕ್ಷೆಗೆ ಒಳಪಡಿಸೋದು ಬೇಡ, ಟೆಸ್ಟ್ ಅನಾವಶ್ಯಕ ಎಂದಿದ್ದೆ. ಇದೀಗ ಅದು ಎಫ್ಎಸ್ಎಲ್ ವರದಿಯಲ್ಲಿ…

Read More »
ರಾಜ್ಯ

ಇಂದು ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ದಿನೇಶ್​ ಗುಂಡೂರಾವ್ ಚಾಲನೆ

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಕಾರ್ಯಕ್ರಮಕ್ಕೆ ಮಾನ್ಯ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಕೋದಂಡರಾಮಪುರದ…

Read More »
ರಾಜ್ಯ

ರಾಮೇಶ್ವರ ಕೆಫೆ ಬ್ಲಾಸ್ಟ್ : ಐಸಿಸ್ ಉಗ್ರರ ಕೈವಾಡ..??

ಬೆಂಗಳೂರು : ರಾಮೇಶ್ವರ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಭಂದ ಪಟ್ಟಂತೆ ಸಿಸಿಬಿ ಹಾಗೂ ವೈಟ್ ಫೀಲ್ಡ್ ಪೊಲೀಸರಿಂದ ಆರೋಪಿ ತೀವ್ರ ಹುಡುಕಾಟ ನಡೆಸಿದ್ದಾರೆ. ಇನ್ನು, ಕೆಫೆಯಿಂದ ಸುಮಾರು…

Read More »
ಸುದ್ದಿ

ಲೋಕಸಭೆ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ರಿಲೀಸ್

ಬಿಜೆಪಿ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ದೆಹಲಿಯಲ್ಲಿ ಬಿಜೆಪಿ ನಾಯಕ ವಿನೋದ್ ಥಾವ್ಡೆ ಸುದ್ದಿಗೋಷ್ಠಿ ನಡೆಸಿ, ಮೋದಿ ನೇತೃತ್ವದಲ್ಲಿ ಯಶಸ್ವಿ ಆಡಳಿತ ನೀಡಿದ್ದೇವೆ. ಈ…

Read More »
ರಾಜ್ಯ

ಬೂದನೂರು ಉತ್ಸವದಲ್ಲಿ ಸಾಧು ಕೋಕಿಲ ಕಮಾಲ್

ಮಂಡ್ಯ ಜಿಲ್ಲೆ ಬೂದನೂರಿನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಅದ್ದೂರಿಯಾಗಿ ಬೂದನೂರು ಉತ್ಸವ ನಡೆಲಿದೆ. ಎರಡು ದಿನಗಳ ಹಿಂದೆಯಷ್ಟೆ ಶಾಸಕ ರವಿಕುಮಾರ್ ಗಣಿಗ ಪತ್ರಿಕಾಗೋಷ್ಟಿ ನಡೆಸಿ ಉತ್ಸವ…

Read More »
ರಾಜಕೀಯ

FSL ರಿಪೋರ್ಟ್‌ ಬೋಗಸ್‌-ಬಿ ವೈ ವಿಜಯೇಂದ್ರ

ಬೆಂಗಳೂರು : ಬಾಂಬ್ ಸ್ಫೋಟ ವಿಷಯದಲ್ಲಿ ಬಿಜೆಪಿ ರಾಜಕಾರಣ ಮಾಡುವುದಿಲ್ಲ. ಒಂದು ಜವಾಬ್ದಾರಿಯುತ ವಿಪಕ್ಷವಾಗಿ ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ಕೊಡಲಿದ್ದೇವೆ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.…

Read More »
ರಾಜಕೀಯ

ಮನೋಹರ್ ತಹಸೀಲ್ದಾರ್ ಬಿಜೆಪಿ ಸೇರ್ಪಡೆ, ಪಕ್ಷಕ್ಕೆ ದೊಡ್ಡ ಶಕ್ತಿ : ಬಸವರಾಜು ಬೊಮ್ಮಾಯಿ

ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಸಚಿವರಾದ ಮನೋಹರ್ ತಹಸೀಲ್ದಾರ್ ಅವರು ಬಿಜೆಪಿ ಸೇರ್ಪಡೆಯಿಂದ ಹಾವೇರಿ ಜಿಲ್ಲಾ ಬಿಜೆಪಿಗೆ ದೊಡ್ಡ ಶಕ್ತಿ ಬಂದಿದೆ. ಸಾಮಾಜಿಕವಾಗಿ ಬಿಜೆಪಿಗೆ ಶಕ್ತಿ ಬಂದಂತಾಗಿದೆ…

Read More »
ರಾಜಕೀಯ

ತನಿಖೆ.. ತನಿಖೆ ಅಂಥ ಕೂತ್ಕೊಂಡ್ರೆ ಆರೋಪಿಗಳು ಓಡಿಹೋಗ್ತಾರೆ: ಆರ್.ಅಶೋಕ್

ಕಾಂಗ್ರೆಸ್ ಸರ್ಕಾರದ ವಿರುದ್ಧ ಹಲವು ವಿಚಾರಗಳ ಕುರಿತಂತೆ ಬಿಜೆಪಿ ವಿಪಕ್ಷ ನಾಯಕ ಆರ್.ಅಶೋಕ್ ಹರಿಹಾಯ್ದಿದ್ದಾರೆ. ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಧ್ಯಮದವರ ಪ್ರಶ್ನೆಗೆ…

Read More »
Freedom TV

ಬಿಬಿಎಂಪಿ 8 ವಲಯಗಳಲ್ಲಿ ತೆರಿಗೆ ಬಾಕಿ: ಕೋಟಿ ಕುಳಗಳೇ ಕಟ್ಟಿಲ್ಲ ತೆರಿಗೆ

ಬಿಬಿಎಂಪಿ ಆಸ್ತಿ ತೆರಿಗೆ ವಂಚಕರ ವಿರುದ್ಧ ಸಮರ ಸಾರಿದೆ. ಕೋಟಿ ಕೋಟಿ ಆಸ್ತಿ ತೆರಿಗೆ ಉಳಿಸಿಕೊಂಡವರಿಗೆ ಶಾಕ್ ನೀಡಿ ತೆರಿಗೆ ವಸೂಲಿ ಮಾಡೋಕೆ ಬಿಬಿಎಂಪಿ ನಾನಾ ಕಸರತ್ತು…

Read More »
ರಾಜ್ಯ

ಕೆಫೆ ಬ್ಲಾಸ್ಟ್ ಕೇಸ್: ಸಿಸಿಬಿ ವಶದಲ್ಲಿ ಶಂಕಿತ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಶಂಕಿತನನ್ನ ಸಿಸಿಬಿ ವಶಕ್ಕೆ ಪಡೆದಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಅನುಮಾನಸ್ಪದ ವ್ಯಕ್ತಿಯನ್ನ ವಶಕ್ಕೆ ಪಡೆದು ವಿಚಾರಣೆ…

Read More »
ರಾಜ್ಯ

ಮಹದೇವಪುರ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿ ಆಸ್ಪತ್ರೆಗೆ ಭೇಟಿ

ಇಂದು ಮಹದೇವಪುರ ವಿಧಾನಸಭಾ ಕ್ಷೇತ್ರದ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಗಾಯಗೊಂಡವರನ್ನು ಮಹದೇವಪುರ ವಿಧಾನಸಭಾ ಕ್ಷೇತ್ರದ ಶಾಸಕಿ ಮಂಜುಳಾ ಅರವಿಂದ ಲಿಂಬಾವಳಿಯ ಹೂಡಿಯ…

Read More »
Freedom TV

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಪೊಲೀಸ್ ಆಯುಕ್ತರಿಂದ ಪತ್ರಿಕಾ ಪ್ರಕಟಣೆ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಇಂದು ಸ್ಫೋಟ ಸಂಭವಿಸಿದ್ದು. ಹೋಟೆಲ್ನಲ್ಲಿದ್ದ 10 ಜನರು ಗಾಯಗೊಂಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರ ಕಛೇರಿಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.. ಈ ಪ್ರಕರಣಕ್ಕೆ…

Read More »
Freedom TV

ಒಬ್ಬ ಅಂಗಾಂಗ ದಾನಿ, ಎಂಟು ಜೀವಗಳ ದಾತ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅಧಿಕೃತ ನಿವಾಸ ಕಾವೇರಿ ಇಂದು ಅಪರೂಪದ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಸಿಎಂ ಸಿದ್ದರಾಮಯ್ಯನವರು ಹಾಗೂ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಅಂಗಾಂಗ…

Read More »
ರಾಜಕೀಯ

ಕಾಂಗ್ರೆಸ್​ ಸರ್ಕಾರದ ಅಡಳಿತದಲ್ಲಿ ಅಗಂತುಕರ ದರ್ಬಾರ್​​ : ಬೊಮ್ಮಾಯಿ ಗಂಭೀರ ಆರೋಪ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಳಿ ಸ್ಪೋಟವಾಗಿದ್ದು ರಾಜ್ಯದ ನಾಗರಿಕರನ್ನು ಭಯಭೀತರನ್ನಾಗುವಂತೆ ಮಾಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಆಗಂತುಕರ ಚಟುವಟಿಕೆಗಳು ಹೆಚ್ಚಾಗುತ್ತಿದೆ. ಇನ್ನೂ ಇದಕ್ಕೆ…

Read More »
ರಾಜ್ಯ

ಸರ್ಕಾರ ಉರುಳಿಸಲು ಬಿಜೆಪಿ ಷಡ್ಯಂತ್ರ : ಕೈ ಶಾಸಕರಿಗೆ 50 ಕೋಟಿ ಆಮಿಷ-ಸಿಎಂ

ಮೈಸೂರು: ಕಾಂಗ್ರೆಸ್ ಶಾಸಕರ ಖರೀದಿಗೆ ಬಿಜೆಪಿ ಯತ್ನಿಸುತ್ತಿದೆ.ಒಬ್ಬೊಬ್ಬರಿಗೆ 50 ಕೋಟಿ ರೂಪಾಯಿ ಆಫರ್ ಮಾಡಿದೆ. ಆದರೆ ಕಾಂಗ್ರೆಸ್‌ ಶಾಸಕರು ಯಾರು ಇದಕ್ಕೆ ಬಗ್ಗಿಲ್ಲ. 136 ಸ್ಥಾನವಿದ್ದರೂ ಬಿಜೆಪಿ…

Read More »
ರಾಜಕೀಯ

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ : ಕೈ ವಿರುದ್ಧ ವಿಜಯೇಂದ್ರ ಟ್ವೀಟಾಸ್ತ್ರ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿರುವ ಘಟನೆ ರಾಜಧಾನಿಯ ಜನರನ್ನು ಬೆಚ್ಚಿಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ. ಕೊಲೆ, ಸುಲಿಗೆ, ಗೂಂಡಾಗಿರಿ,…

Read More »
ರಾಜ್ಯ

ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ : ಸಿಎಂ ಹೇಳಿದ್ದೇನು?

ಬೆಂಗಳೂರು ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಈ ಕುರಿತು ಪೊಲೀಸರು ತನಿಖೆ‌ ನಡೆಸುತ್ತಿದ್ದಾರೆ. ಇದು ಭಯೋತ್ಪಾಧಕರ…

Read More »
#Exclusive News

ಕೆಫೆ ಬ್ಲ್ಯಾಸ್ಟ್: ಮೂವರಿಗೆ ಕಿವಿ ಕೇಳುತ್ತಿಲ್ಲ ಎಂದ ವೈದ್ಯರು!

ಬೆಂಗಳೂರಿನ ಕುಂದಲಹಳ್ಳಿ ಸಮೀಪವಿರುವ ಪ್ರತಿಷ್ಟಿತ ರಾಮೇಶ್ವರಂ ಕೆಫೆ ಬ್ಲ್ಯಾಸ್ಟ್ ನಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಅವರ ಪೈಕಿ ಮೂವರು ಬ್ರೂಕ್ ಫೀಲ್ಡ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.…

Read More »
Freedom TV

ರಾಮೇಶ್ವರಂ ಕೆಫೆ ಬ್ಲ್ಯಾಸ್ಟ್: ಈ ಹಿಂದೆಯೂ ನಡೆದಿತ್ತಾ ಅಟೆಂಪ್ಟ್?

ಸಿಲಿಕಾನ್ ಸಿಟಿ ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಇಂದು ಮಧ್ಯಾಹ್ನ ಸುಮಾರು 12.56ಕ್ಕೆ ಸಂಭವಿಸಿರುವ ನಿಗೂಢ ಸ್ಫೋಟ ನಗರದ ನಿವಾಸಿಗಳನ್ನ ಆತಂಕಕ್ಕೆ ದೂಡಿದೆ. ಎಲ್ಲಾ ತನಿಖಾ ಸಂಸ್ಥೆಗಳಿಗೂ…

Read More »
Freedom TV

ರಾಮೇಶ್ವರಂ ಕೆಫೆ ಟಾರ್ಗೆಟ್ ಆಗಿದ್ಯಾಕೆ? ಹೊಟೇಲ್ ಹಿಸ್ಟರಿ ಗೊತ್ತಾ?

ಬೆಂಗಳೂರಿನ ಕುಂದಲಹಳ್ಳಿ ಸಮೀಪವಿರುವ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಆಗಿದೆ.. ಬ್ಲಾಸ್ಟ್ ಸಂಭವಿಸಿರುವ ಈ ಹೊಟೇಲ್ ಇತಿಹಾಸ ಗೊತ್ತಿದೆಯಾ..? ದಕ್ಷಿಣ ಭಾರತದ ತಿಂಡಿಗಳ ಮೂಲಕ ಜನಪ್ರಿಯವಾಗಿರುವ ರಾಮೇಶ್ವರಂ ಕೆಫೆ…

Read More »
ರಾಜ್ಯ

ಸರ್ಕಾರಿ ಅಧಿಕಾರಿಗಳಿಗೆ ಭರ್ಜರಿ ಬಾಡೂಟ

ತುಮಕೂರು : ರಾಜ್ಯದಲ್ಲಿ ಬರಗಾಲದ ಸದ್ದು ಜೋರಾಗಿದೆ. ಈ ನಡುವೆ ಬಜೆಟ್ ಮಂಡನೆಗೂ ಮುನ್ನ ಅಧಿಕಾರಿಗಳು ಭರ್ಜರಿ ಬಾಡೂಟ ಸವಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ಪಟ್ಟಣ…

Read More »
#Exclusive News

ಪಾಕಿಸ್ತಾನ ಜಿಂದಾಬಾದ್ ಪ್ರಕರಣ: ಡಿಸಿಪಿ ತಲೆದಂಡ ಸಾಧ್ಯತೆ

ಬೆಂಗಳೂರು : ಇಡೀ ದೇಶಾದ್ಯಂತ ಚರ್ಚೆಗೆ ಕಾರಣವಾದ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದಾರೆ ಎನ್ನಲಾದ ಪ್ರಕರಣವನ್ನ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಸ್ವತಃ ಮುಖ್ಯಮಂತ್ರಿ ಕಚೇರಿ ಈ…

Read More »
ರಾಜಕೀಯ

ಹುಬ್ಬಳ್ಳಿಗೆ ಉಪರಾಷ್ಟ್ರಪತಿ ಭೇಟಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆತ್ಮೀಯ ಸ್ವಾಗತ

ಹುಬ್ಬಳ್ಳಿ : ಉತ್ತರ ಕರ್ನಾಟಕದ ಹೆಬ್ಬಾಗಿಲು, ವಾಣಿಜ್ಯ ನಗರಿ ಹುಬ್ಬಳ್ಳಿಗೆ ಇಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಆಗಮಿಸಿದ್ದಾರೆ. ಹುಬ್ಬಳ್ಳಿಗೆ ಬಂದಿಳಿದ ಉಪರಾಷ್ಟ್ರಪತಿ ಜಗದೀಪ್ ಅವರನ್ನು ಅವರನ್ನು…

Read More »
ರಾಜ್ಯ

ನಟ ದರ್ಶನ್ ಗೆ ಮತ್ತೆ ಸ್ತ್ರೀ ಕಂಟಕ..!

ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ದೂರು ಬಂದ ಹಿನ್ನೆಲೆ ನಟ ದರ್ಶನ್ ಗೆ ರಾಜ್ಯ ಮಹಿಳಾ ಆಯೋಗ ನೋಟಿಸ್ ಜಾರಿ ಮಾಡಿದೆ. ಈ…

Read More »
ರಾಜಕೀಯ

ಬಿಜೆಪಿ ಹೈವೋಲ್ಟೇಜ್ ಮೀಟಿಂಗ್:ಯಾವುದೇ ಕ್ಷಣದಲ್ಲಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ದೆಹಲಿ: ಲೋಕಸಮರಕ್ಕೆ ಬಿಜೆಪಿ ಸಕಲ ತಯಾರಿ ಮಾಡಿಕೊಂಡಿದೆ. ಯಾವುದೇ ಕ್ಷಣದಲ್ಲಿ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಗೊಳ್ಳಲಿದೆ. ನಿನ್ನೆ ರಾತ್ರಿಯಿಂದ ಇಂದು ಮುಂಜಾನೆಯವರೆಗೂ ನಡೆದ ಬಿಜೆಪಿ…

Read More »
ರಾಜ್ಯ

ತಗಡು ವಾಹನ ಕೊಟ್ಟಿದ್ದಕ್ಕೆ ಟಾಂಗಾ ಏರಿ ಬಂದ ಮೇಯರ್!

ವಿಜಯಪುರ ಮಹಾನಗರ ಪಾಲಿಕೆ ಮೇಯರ್ ಮೆಹಜಬೀನ್ ಹೊರ್ತಿ ಅವರು ಟಾಂಗಾ ಸವಾರಿ ಮೂಲಕ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆಗೆ ಆಗಮಿಸಿದ್ದಾರೆ. ಹಾಗೂ ಇದೇ ವೇಳೆ ತನ್ನದೇ ಪಕ್ಷದ…

Read More »
ಸುದ್ದಿ

ಮಧ್ಯಪ್ರದೇಶ ಹಾಲಿ ಸಂಸದರಿಗೆ ಕೊಕ್ !ಹೊಸ ಮುಖಗಳಿಗೆ ಮಣೆ

ಮಧ್ಯಪ್ರದೇಶದಲ್ಲಿ ಬಿಜೆಪಿ ಸಖತ್ ಆಕ್ಟಿವ್ ಆಗಿದೆ, ಭಾರೀ ಬದಲಾವಣೆಗೆ ಬಿಜೆಪಿ ಮುಂದಾಗಿದ್ದು, ಹಿಂದುತ್ವ ಸಂಘಟನೆಗಳ ಪಾಲಿನ ಸಿಂಹಿಣಿ , ಭೋಪಾಲ್ ಹಾಲಿ ಸಂಸದೆ ಸಾಧ್ವಿ ಪ್ರಜ್ಞಾ ಠಾಕೂರ್…

Read More »
ರಾಜಕೀಯ

ಹಸಿವು ಮುಕ್ತ ದೇಶ ಮಾಡುವುದೇ ನಮ್ಮ ಸರ್ಕಾರದ ಗುರಿ : ಸಿ.ಎಂ ಸಿದ್ದರಾಮಯ್ಯ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿ ಆಹಾರ ಭದ್ರತೆ ಮತ್ತು ನರೇಗಾ ಕಾರ್ಯಕ್ರಮಗಳನ್ನು ವಿರೋಧಿಸಿದ್ದರು. ಇವು ಕಾಂಗ್ರೆಸ್ ಜಾರಿಗೆ ತಂದಿದ್ದ ಹಸಿವು ಮುಕ್ತ ಭಾರತದ…

Read More »
ರಾಜಕೀಯ

ನಮ್ಮ ಸರ್ಕಾರ ಇರೋವರೆಗೂ ಗ್ಯಾರಂಟಿ ಯೋಜನೆಗಳಿಗೆ ಬ್ರೇಕ್​ ಇಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಾಗಡಿ : ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಇರುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಇವುಗಳು ನಿರಂತರವಾಗಿ ನಡೆಯಲಿವೆ. ರಾಜಕೀಯ ಲಾಭಕ್ಕಾಗಿ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿಲ್ಲ. ಬಡ ಜನರ…

Read More »
ರಾಜಕೀಯ

ರಾಜ್ಯ ಸರ್ಕಾರ ಸಂವಿಧಾನ ವಿರೋಧಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಸಂವಿಧಾನ ಪ್ರಕಾರ ನಡೆದುಕೊಳ್ಳುತ್ತಿಲ್ಲ . ದೇಶವಿರೋಧಿಗಳ ರಕ್ಷಣೆ ಮಾಡುತ್ತಿದೆ. ಈ ಸರ್ಕಾರ ವಜಾವನ್ನು ಮಾಡುವಂತೆ ರಾಜ್ಯಪಾಲರಿಗೆ ಮನವಿ ಮಾಡುವುದಾಗಿ ಮಾಜಿ ಸಿಎಂ…

Read More »
ರಾಜ್ಯ

12,370 ಕೋಟಿ ಬಿಬಿಎಂಪಿ ಬಜೆಟ್: ನಗರ ವಾಸಿಗಳಿಗೆ ಸಿಹಿನಾ..ಕಹಿನಾ?

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ 2024-25ನೇ ಹಣಕಾಸು ವರ್ಷದ ಬಜೆಟ್ ಮಂಡನೆಯಾಗಿದ್ದು, ಬ್ರ್ಯಾಂಡ್ ಬೆಂಗಳೂರು ಪರಿಕಲ್ಪನೆಯನ್ನು ಸಾಕಾರಗೊಳಿಸುವುದಕ್ಕೆ 8 ವಿಭಾಗಗಳನ್ನಾಗಿ ಮುಂಗಡ ಪತ್ರದಲ್ಲಿ ಪ್ರಸ್ತುತಪಡಿಸಲಾಗಿದೆ. ಈ…

Read More »
ರಾಜಕೀಯ

ಚಕ್ರವರ್ತಿಗೆ ನಿರ್ಬಂಧ: ಪ್ರಿಯಾಂಕ್ ವಿರುದ್ಧ ಸಿಡಿದ ಸೂಲಿಬೆಲೆ

ಕಲಬುರುಗಿಗೆ ಚಕ್ರವರ್ತಿ ಸೂಲಿಬೆಲೆ ನೋ ಎಂಟ್ರಿ ಅಂತ ನಿಷೇಧದ ಬೆನ್ನಲ್ಲೇ ಬೀದರ್ ನಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಿಡಿಕಾರಿದ್ದಾರೆ‌.…

Read More »
ರಾಜಕೀಯ

ನಮ್ಮ ಗ್ಯಾರೆಂಟಿಗಳನ್ನ ಕದ್ದು, ಮೋದಿ ಗ್ಯಾರೆಂಟಿ ಅಂತಿದ್ದಾರೆ: ಸಿಎಂ ಸಿದ್ದರಾಮಯ್ಯ ಟಾಂಗ್

ನಾಡಿನ ಜನರಿಗೆ ಮಾಡಿರುವ ಅನ್ಯಾಯವನ್ನು ಸಮರ್ಥನೆ ಮಾಡುವ ಬಿಜೆಪಿ ನಾಯಕರಿಗೆ ಮೋದಿ ಮುಂದೆ ನಾಡಿನ ಹಕ್ಕನ್ನು, ನಾಡಿನ ಜನರ ಪಾಲನ್ನು ಕೇಳುವ ತಾಕತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ…

Read More »
ರಾಜ್ಯ

ಕಲ್ಲಿದ್ದಲು ವಲಯ ಈಗ ಹಗರಣಗಳಿಂದ ಮುಕ್ತಿ : ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ; ಒಂದು ಕಾಲದಲ್ಲಿ ಕಲ್ಲಿದ್ದಲು ಹಗರಣಗಳದ್ದೇ ಸದ್ದಿರುತ್ತಿತ್ತು. ಆದರೀಗ ಕಲ್ಲಿದ್ದಲು ವಲಯ ಹಗರಣ, ಭ್ರಷ್ಟಾಚಾರದಿಂದ ಸಂಪೂರ್ಣ ಮುಕ್ತಿ ಪಡೆದಿದೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ…

Read More »
ರಾಜಕೀಯ

ನಿವೃತ್ತ ಐಎಎಸ್ ಅಧಿಕಾರಿ ಕೆ. ಶಿವರಾಂ ನಿಧನ

ಮೊದಲ ಬಾರಿಗೆ ಕನ್ನಡದಲ್ಲಿ ಐಎಎಸ್​ ಪರೀಕ್ಷೆ ಬರೆದು ಐಎಎಸ್​ ಅಧಿಕಾರಿಯಾಗಿದ್ದ, ನಟ ಕೆ,ಶಿವರಾಂ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬುಧವಾರ ಅವರಿಗೆ ಹೃದಯಾಘಾತವಾಗಿತ್ತು. ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ, ತೀವ್ರ…

Read More »
ರಾಜಕೀಯ

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಅಲ್ಲಾ: ಸಾ,ರಾ,ಮಹೇಶ್

ಮೈಸೂರು ; ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿಯಾಗಿ ನಾನು ಟಿಕೆಟ್ ಆಕಾಂಕ್ಷಿಯಲ್ಲ ಎಂದು ಮಾಜಿ ಸಚಿವ ಸಾ.ರಾ ಮಹೇಶ್ ಸ್ಪಷ್ಟನೆ ನೀಡಿದ್ದಾರೆ. ಮೈತ್ರಿ ಅಭ್ಯರ್ಥಿಯಾಗಿ…

Read More »
ಆರೋಗ್ಯ

19 ಲಕ್ಷ ಹೆಣ್ಣುಮಕ್ಕಳಿಗೆ ಶುಭ ಸುದ್ದಿ : ಶುಚಿ ಯೋಜನೆಗೆ ದಿನೇಶ್ ಗುಂಡೂರಾವ್ ಮರುಚಾಲನೆ

ಬೆಂಗಳೂರು : ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತಗೊಂಡಿದ್ದ ಶುಚಿ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬುಧವಾರ ಮರುಚಾಲನೆ ನೀಡಿದ್ದಾರೆ. 10 ರಿಂದ 18 ವರ್ಷದ ಹೆಣ್ಣುಮಕ್ಕಳಿಗೆ…

Read More »
ರಾಜ್ಯ

ಭಯಾನಕ ಬಿಟ್​ ಕಾಯಿನ್ಸ್​ : ಮತ್ತೊಬ್ಬ ಪೊಲೀಸ್​ ಅರೆಸ್ಟ್​

ಬೆಂಗಳೂರು :  ಬಿಟ್ ಕಾಯಿನ್ ಹಗರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪೊಲೀಸ್‌ ಅಧಿಕಾರಿಯನ್ನು ಎಸ್ ಐಟಿ ಬಂಧಿಸಿದೆ. ಇನ್ಸ್ಪೆಕ್ಟರ್ ಲಕ್ಷ್ಮಿಕಾಂತಯ್ಯ ಎಂಬುವವರನ್ನು  ಬಂಧಿಸಿದ್ದು, ಇವರು ಸಿಸಿಬಿಯಲ್ಲಿ ಬಿಟ್…

Read More »
ಜಿಲ್ಲೆ

Pralhad Joshi | ಪಾಕಿಸ್ತಾನ್ ಜಿಂದಾಬಾದ್ ಘೋಷಣೆಕೋರರನ್ನು ಮೊದಲು ಒದ್ದು ಒಳಗೆ ಹಾಕಿ

ಹುಬ್ಬಳ್ಳಿ: ಕರ್ನಾಟಕ ವಿಧಾನ ಸೌಧದೊಳಗೆ ರಾಜ್ಯಸಭಾ ಚನಾವಣೆ ಫಲಿತಾಂಶದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರನ್ನು ಸರ್ಕಾರ ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಂಸದೀಯ ಸಚಿವ…

Read More »
ಜಿಲ್ಲೆ

ಪಾಕಿಸ್ತಾನ ಪರ ಘೋಷಣೆ ಕೂಗಿದವರ ಬಂಧನಕ್ಕೆ ಬಸವರಾಜ ಬೊಮ್ಮಾಯಿ ಆಗ್ರಹ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದವರನ್ನು ತಕ್ಷಣ ಬಂಧಿಸಿ…

Read More »
Freedom TV

ಫ್ರೀಡಂ ಟಿವಿ ವರದಿ ಬಿಗ್ ಇಂಪ್ಯಾಕ್ಟ್ : ಬಿಡಿಎ ಅಂಧಾ ದರ್ಬಾರ್​ಗೆ ಬ್ರೇಕ್..!

ಫ್ರೀಡಂ ಟಿವಿಯ ಮತ್ತೊಂದು ವರದಿ ಸರ್ಕಾರದ ಕಣ್ಣು ತೆರೆಸಿದೆ. ಬಿಡಿಎಯಲ್ಲಿ ನಿವೃತ್ತ ಗುತ್ತಿಗೆ ನೌಕರರ ರಾಜ್ಯಭಾರದ ಬಗ್ಗೆ ಪ್ರಕಟವಾಗಿದ್ದ ವರದಿಗೆ ಸರ್ಕಾರ ಸ್ಪಂದಿಸಿದೆ. ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು…

Read More »
ರಾಜಕೀಯ

ಅಡ್ಡ ಮತದಾನ ಮಾಡಿರೋದು ಅಕ್ಷಮ್ಯ ಅಪರಾಧ : ಪ್ರಹ್ಲಾದ್​ ಜೋಶಿ

ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಮತ ಹಾಕುವ ಮೂಲಕ ಅಡ್ಡ ಮತದಾನ ಮಾಡಿದ ಶಾಸಕ ಎಸ್ ಟಿ ಸೋಮಶೇಖರ್ ಮತ್ತು ಮತದಾನ ಮಾಡದೇ ದೂರ ಉಳಿದ ಶಾಸಕ…

Read More »
ರಾಜಕೀಯ

ಆಂಧ್ರದಲ್ಲಿ ಪಕ್ಷಾಂತರ ಪರ್ವ: ಎಂಟು ಶಾಸಕರು ಅನರ್ಹ

ಆಂಧ್ರ ಪ್ರದೇಶ ವಿಧಾನಸಭೆ ಸ್ಪೀಕರ್ ತಮ್ಮಿನೇನಿ ಸೀತಾರಾಂ ಅವರು ಪಕ್ಷಾಂತರದ ವಿರುದ್ಧ ನಿರ್ಣಾಯಕ ನಿಲುವು ತೆಗೆದುಕೊಂಡಿದ್ದಾರೆ. ಈ ಸಂಬಂಧ ಅವರು 8 ಶಾಸಕರನ್ನು ಅನರ್ಹಗೊಳಿಸಿ ಆದೇಶಿಸಿದ್ದಾರೆ. ಯುವಜನ…

Read More »
Freedom TV

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ : ಮೂರು ವಿದ್ಯಾರ್ಥಿಗಳಿಗೆ ಗಾಯ

ವಿಜಯಪುರ: ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಗ್ನಿ ಅವಘಡ ಸಂಭವಿಸಿ ಮೂರು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾ. ಘಾಳಪೂಜೆ ಮೊರಾರ್ಜಿ ವಸತಿ…

Read More »
ಕ್ರೈಂ ಸ್ಟೋರಿ

ಮುರುಘಾ ಶ್ರೀಗೆ ಮತ್ತೆ ಸಂಕಷ್ಟ.. ಸುಪ್ರೀಂನಲ್ಲಿ ಹಿನ್ನಡೆ

ಚಿತ್ರದುರ್ಗ ಮುರುಘಾ ಮಠದ ಅಂಗಳದಲ್ಲಿ ನಡೆದ ಫೋಕ್ಸೋ ಪ್ರಕರಣ ಸಂಬಂಧ ಮುರುಘಾ ಮಠದ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ಷರತ್ತು ಬದ್ಧ ಜಾಮೀನಿನ ಮೇಲೆ ಹೊರಗಿದ್ದಾರೆ.…

Read More »
ಸುದ್ದಿ

ಗಗನಯಾನಕ್ಕೆ ನಾಲ್ವರು ಯೋಧರು ರೆಡಿ: ಹೇಗಿರುತ್ತೆ ಗೊತ್ತಾ ಆ ಟ್ರೈನಿಂಗ್?

ಹೊಸದಿಲ್ಲಿ : ಭಾರತದ ಪ್ರಥಮ ಮಾನವ ಸಹಿತ ಬಾಹ್ಯಾಕಾಶ ಯೋಜನೆಯಾಗಿರುವ ಗಗನಯಾನಕ್ಕೆ ಇಸ್ರೋ ಭರ್ಜರಿ ಸಿದ್ಧತೆ ನಡೆಸುತ್ತಿದೆ. ಇದು ಭಾರತದ ಮಹತ್ವಾಕಾಂಕ್ಷಿ ಬಾಹ್ಯಾಕಾಶ ಯೋಜನೆಯಾಗಿದ್ದು, ಪ್ರಧಾನಿ ನರೇಂದ್ರ…

Read More »
ಸಿನಿಮಾ

ನವಿಲು ಉಡುಗೆಯಲ್ಲಿ ಮಿಂಚಿದ ಬೆಂಕಿ : ತನಿಷಾ ಪೋಸ್​ಗೆ ಫ್ಯಾನ್ಸ್ ಫಿದಾ..!

ಬೆಂಗಳೂರು : ಬಿಗ್ ಬಾಸ್ ಸೀಸನ್ 10ರ ಸ್ಪರ್ದಿ ತನಿಷಾ ಕುಪ್ಪಂಡ ಬಿಗ್ ಬಾಸ್ ಮನೆಯಿಂದ ಆಚೆ ಬಂದ್ಮೇಲೆ ತಮ್ಮ ಪರ್ಸನಲ್ ಲೈಫಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ತನಿಷಾ…

Read More »
ರಾಜಕೀಯ

ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟ: ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಹೀನಾಯ ಸೋಲು

ಬೆಂಗಳೂರು : ರಾಜ್ಯಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದೆ. ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಮೂರು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಬಿಜೆಪಿಯಿಂದ ಅಖಾಡಕ್ಕೆ ಇಳಿದಿದ್ದ ಓರ್ವ…

Read More »
Freedom TV

ರಾಜ್ಯಸಭಾ ಚುನಾವಣೆ: ಫಲಿತಾಂಶಕ್ಕೂ ಮುನ್ನವೇ ಸೋಲು ಒಪ್ಪಿಕೊಂಡ್ರಾ ಎಚ್‌ಡಿಕೆ?

 ಬೆಂಗಳೂರು : ಅಗತ್ಯ ಸಂಖ್ಯಾ ಬಲ ಇಲ್ಲದಿದ್ದರೂ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳು ಕುಪೇಂದ್ರರೆಡ್ಡಿಯವರನ್ನ ಎರಡನೇ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿದ್ದಾರೆ. ಆದರೆ ಫಲಿತಾಂಶಕ್ಕೂ ಮುನ್ನವೇ…

Read More »
ರಾಜಕೀಯ

ರಾಜ್ಯಸಭಾ ಚುನಾವಣೆ: ಫಲಿತಾಂಶಕ್ಕೂ ಮುನ್ನವೇ ಸೋಲು ಒಪ್ಪಿಕೊಂಡ ಎಚ್‌ಡಿಕೆ

ಅಗತ್ಯ ಸಂಖ್ಯಾ ಬಲ ಇಲ್ಲದಿದ್ದರೂ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಪಕ್ಷಗಳು ಕುಪೇಂದ್ರರೆಡ್ಡಿಯವರನ್ನ ಎರಡನೇ ಅಭ್ಯರ್ಥಿಯನ್ನಾಗಿ ಕಣಕ್ಕೆ ಇಳಿಸಿದ್ದಾರೆ. ಆದರೆ ಫಲಿತಾಂಶಕ್ಕೂ ಮುನ್ನವೇ ದಳಪತಿಗಳು, ಸೋಲು…

Read More »
ರಾಜಕೀಯ

ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಿಗ್‌ ಶಾಕ್: ಎಸ್. ಟಿ ಸೋಮಶೇಖರ್ ಅಡ್ಡ ಮತದಾನ!

ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ ರಾಜ್ಯಸಭೆ ಚುನಾವಣೆಗೆ ಐದನೇ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಬಿಜೆಪಿ ಶಾಸಕ ಎಸ್‌ ಟಿ ಸೋಮಶೇಖರ್‌ ಕಾಂಗ್ರೆಸ್‌ ಅಡ್ಡ ಮತದಾನ ಮಾಡುವ ಮೂಲಕ ಬಿಜೆಪಿ…

Read More »
Freedom TV

ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡಿದ ಸಿದ್ದರಾಮಯ್ಯ

ಬೆಂಗಳೂರು: ಆಡಳಿತ ಹಾಗೂ ರಾಜ್ಯದ ಬಗ್ಗೆ ಕೆ.ಸಿ ರೆಡ್ಡಿ ಅವರಿಗಿದ್ದ ಕನಸನ್ನು ನನಸು ಮಾಡುವ ನಿಟ್ಟಿನಲ್ಲಿ ನಾವು ಕಾರ್ಯನಿರ್ವಹಿಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಮಾಜಿ ಮುಖ್ಯಮಂತ್ರಿ…

Read More »
ರಾಜಕೀಯ

ರಾಜ್ಯ ಸಭೆ ಚುನಾವಣೆಯ ಮತದಾನದ ಛಾಯಾಚಿತ್ರಗಳು

ರಾಜ್ಯಸಭೆ ಚುನಾವಣೆಯಲ್ಲಿ ಮತದಾನ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಸಭೆ ಚುನಾವಣೆಯಲ್ಲಿ ಮೊದಲ ಕ್ರಾಸ್ ವೋಟ್…ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಅಡ್ಡಮತದಾನ..ಖಚಿತಪಡಿಸಿದ ಬಿಜೆಪಿ ಏಜೆಂಟ್ ಸುನಿಲ್ ಕುಮಾರ್…

Read More »
ರಾಜಕೀಯ

ಕೆಸಿ ರೆಡ್ಡಿ ಪ್ರತಿಮೆಗೆ ಸಿಎಂ ಸಿದ್ದು ಮಾಲಾರ್ಪಣೆ

ಬೆಂಗಳೂರು  : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿಗಳಾದ ದಿವಂಗತ ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಕೆ.ಸಿ.ರೆಡ್ಡಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದ್ರು. ಈ…

Read More »
ಸಿನಿಮಾ

ಕ್ಯಾಂಡಿಕ್ರಶ್ ಸೆಟ್‌ನಲ್ಲಿ ಚಂದನ್ ಶೆಟ್ಟಿ- ನಿವೇದಿತಾ ಗೌಡ ವೆಡ್ಡಿಂಗ್ ಆನಿವರ್ಸರಿ

ಶ್ರೀಚೌಡೇಶ್ವರಿ ಸಿನಿ ಕಂಬೈನ್ಸ್ ಮೂಲಕ ಮೋಹನ್ ಕುಮಾರ್ ಅವರು ನಿರ್ಮಿಸುತ್ತಿರುವ “ಕ್ಯಾಂಡಿ ಕ್ರಷ್” ಚಿತ್ರದಲ್ಲಿ ಜನಪ್ರಿಯ ಜೋಡಿ ಚಂದನ್ ಶೆಟ್ಟಿ ಹಾಗೂ ನಿವೇದಿತಾಗೌಡ ಮೊದಲಬಾರಿಗೆ ಒಟ್ಟಿಗೇ ನಟಿಸುತ್ತಿದ್ದಾರೆ.…

Read More »
ರಾಜ್ಯ

ಚಿಕ್ಕೋಡಿಯಲ್ಲಿ ಬಾಣಂತಿಯ ಪರದಾಟ

ಚಿಕ್ಕೋಡಿ : ಸರಕಾರಿ ಆಸ್ಪತ್ರೆಯಲ್ಲಿ ಅರವಳಿಕೆ ಚುಚ್ಚುಮದ್ದು ತಜ್ಞರಿಲ್ಲದೇ ಬಾಣಂತಿಯರ ಪರದಾಡುತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ. ಕಳೆದ ಎರಡ್ಮೂರು ದಿನಗಳಿಂದ…

Read More »
ರಾಜಕೀಯ

ಅಡ್ಡ ಮತದಾನಕ್ಕೆ ಬ್ರೇಕ್​: ಡಿಸಿಎಂ ಡಿ.ಕೆ. ಶಿವಕುಮಾರ್

ಹಿಲ್ಟನ್ ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರೊಂದಿಗೆ ಮಹತ್ವದ ಸಭೆಗೂ ಮುನ್ನಾ ಪ್ರತಿಕ್ರಿಯಿಸಿರುವ ಡಿಕೆಶಿ, ಶಾಸಕರಿಗೆ ಇಂದು ಹೋಟೆಲ್ ನಲ್ಲಿ ನಮ್ಮ ಶಾಸಕರಿಗೆ ರಾಜ್ಯಸಭೆ ಚುನಾವಣೆ ಮತದಾನದ ತರಬೇತಿ…

Read More »
ರಾಜಕೀಯ

ಕಾಂಗ್ರೆಸ್​​ಗೆ ಅಡ್ಡ ಮತದಾನದ್ದೇ ಟೆನ್ಷನ್ ; ​ಹಿಲ್ಟನ್ ರೆಸಾರ್ಟ್​ನಲ್ಲಿ ಮಹತ್ವದ ಸಭೆ

ನಾಳೆ ರಾಜ್ಯಸಭೆ ಚುನಾವಣೆ ಹಿನ್ನಲೆಯಲ್ಲಿ ಅಡ್ಡ ಮತದಾನವನ್ನು ತಪ್ಪಿಸಲು ಕಾಂಗ್ರೆಸ್ ಇನ್ನಿಲ್ಲದ ತಂತ್ರಗಾರಿಕೆ ರೂಪಿಸುತ್ತಿದೆ. ಬೆಂಗಳೂರಿನ ಹಿಲ್ಟನ್ ರೆಸಾರ್ಟ್ ನಲ್ಲಿ ಸಿಎಂ,ಸುರ್ಜೇವಾಲಾ ನೇತೃತ್ವದಲ್ಲಿ ಕಾಂಗ್ರೆಸ್ ಮಹತ್ವದ ಸಭೆ…

Read More »
ರಾಜಕೀಯ

ಹಿರಿಯ ಮುತ್ಸದ್ದಿ ವಿ.ಶ್ರೀನಿವಾಸ್ ಪ್ರಸಾದ್ ರಾಜಕೀಯ ನಿವೃತ್ತಿ

ಚಾಮರಾಜನಗರ : ಚಾಮರಾಜನಗರ ಲೋಕಸಭಾ ಮೀಸಲು ಕ್ಷೇತ್ರದ ಬಿಜೆಪಿ ಸಂಸದ, ಹಿರಿಯ ಮುತ್ಸದ್ದಿ ರಾಜಕಾರಣಿ ವಿ.ಶ್ರೀನಿವಾಸ್ ಪ್ರಸಾದ್ ಮಾರ್ಚ್ 17ಕ್ಕೆ ರಾಜಕೀಯ ನಿವೃತ್ತಿ ಘೋಷಿಸಲಿದ್ದಾರೆ. ಈ ಕುರಿತು…

Read More »
ಕ್ರೈಂ ಸ್ಟೋರಿ

ಟೈರ್ ಸ್ಫೋಟಗೊಂಡು ಬೋಲೆರೋ ವಾಹನ ಪಲ್ಟಿ

ದಾವಣಗೆರೆ: ಟೈರ್ ಸ್ಫೋಟಗೊಂಡ ಪರಿಣಾಮ ಬೋಲೆರೋ ವಾಹನ ಪಲ್ಟಿಯಾಗಿದ್ದು, ಸ್ಥಳದಲ್ಲೇ ಮೂವರು ಸಾವನಪ್ಪಿದ್ದಾರೆ. ವಾಹನದಲ್ಲಿದ್ದ 6 ಮಂದಿಗೆ ಗಾಯವಾಗಿರುವ ದುರ್ಘಟನೆ ದಾವಣಗೆರೆ ಹೊರವಲಯದ ಪುಣೆ- ಬೆಂಗಳೂರು ರಾಷ್ಟ್ರೀಯ…

Read More »
ರಾಜ್ಯ

ಶೋಕ ಸಾಗರದಲ್ಲಿ ನಡೆಯಿತು ಸುರಪುರದ ಕಾಂಗ್ರೆಸ್​ ಶಾಸಕನ ಅಂತ್ಯಕ್ರಿಯೆ

ಯಾದಗಿರಿ: ಸರಳ, ಸಜ್ಜನ, ಹಿರಿಯ ಮುತ್ಸದ್ಧಿ ರಾಜಕಾರಣಿಯಾಗಿದ್ದ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ನಾಲ್ಕನೇ ಬಾರಿಗೆ ಶಾಸಕರಾಗಿ ವಿಧಾನಸಭೆಗೆ ಕಾಲಿಟ್ಟಿದ್ದರು. ಅವರ ಹಿರಿತನಕ್ಕೆ ಇತ್ತಿಚಿಗಷ್ಟೇ ಉಗ್ರಾಣ…

Read More »
ರಾಜ್ಯ

ಮತ್ತೆ ಕಮಲ ಅರಳಲಿದೆ, ಮಳೆ, ಬೆಳೆ ಸಮೃದ್ಧಿ ಆಗಲಿದೆ ಕಾರ್ಣಿಕ ಭವಿಷ್ಯ

ಕಡೂರು: ‘ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಕ್‌’ ಇದು ತಾಲೂಕಿನ ಜಿಗಣೇಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕದ ನುಡಿ. ಇದು ಮುಂದಿನ ಲೋಕಸಭಾ ಚುನಾವಣೆಯಲ್ಲಿ…

Read More »
ಸಿನಿಮಾ

ಖ್ಯಾತ ಗಝಲ್ ಗಾಯಕ ಪಂಕಜ್ ಉದಾಸ್ ಇನ್ನಿಲ್ಲ

ಮುಂಬೈ : ಖ್ಯಾತ ಗಜಲ್ ಗಾಯಕ ಪಂಕಜ್ ಉದಾಸ್ ಸೋಮವಾರ ತಮ್ಮ ಬದುಕಿನ ಹಾಡು ಮುಗಿಸಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯಪಡಿತರಾಗಿ್ದ್ ಪಂಕಜ್ ತಮ್ಮ 72ನೇ ವಯಸ್ಸಿನಲ್ಲಿ…

Read More »
ರಾಜ್ಯ

ನರಕವಾದ ಹೆರಿಗೆ ಆಸ್ಪತ್ರೆ; ಮೂವರು ಮಹಿಳೆಯರ ದಾರುಣ ಸಾವು

ತುಮಕೂರು : ಪಾವಗಡದಲ್ಲಿ ನೂತನವಾಗಿ ನಿರ್ಮಾಣವಾಗಿರುವ ತಾಯಿ, ಮಗು ಆಸ್ಪತ್ರೆ ಪ್ರಾರಂಭವಾಗಿ ಇನ್ನೂ ಮೂರು ತಿಂಗಳು ಕಳೆದಿಲ್ಲ, ವೈದ್ಯರ‌ ನಿರ್ಲಕ್ಷ್ಯ ದಿಂದ ಮೂವರು ಮಹಿಳೆಯರು ಮೃತಪಟ್ಟಿರುವ ಘಟನೆ…

Read More »
ರಾಜ್ಯ

ಶಾಸಕ ರಾಜಾ ವೆಂಕಟಪ್ಪನಾಯಕ ಅವರ ಅಂತಿಮಯಾತ್ರೆಯಲ್ಲಿ ಸಿಎಂ ಭಾಗಿ

ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ ದಿ.ರಾಜಾ ವೆಂಕಟಪ್ಪನಾಯಕ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು, ಪುಷ್ಪ ಗುಚ್ಛವಿರಿಸಿ ಗೌರವ ಅರ್ಪಿಸಿದರು. ಈ…

Read More »
ಜಿಲ್ಲೆ

ಬೇಸಿಗೆ ಆರಂಭಕ್ಕೂ ಮುನ್ನವೇ ಕಬಿನಿ ಜಲಾಶಯದಲ್ಲಿ ನೀರಿನ ಮಟ್ಟ ಕುಸಿತ

ಕಳೆದ ವರ್ಷ ಸರಿಯಾಗಿ ಮಳೆ ಬೀಳದ ಕಾರಣ ಬೇಸಿಗೆ ಆರಂಭಕ್ಕೂ ಮುನ್ನವೇ ಕಬಿನಿ ಜಲಾಶಯದ ನೀರಿನ ಮಟ್ಟ ಕಡಿಮೆಯಾಗಿದೆ. ಮೈಸೂರು ಜಿಲ್ಲೆ ಹೆಚ್,ಡಿ,ಕೋಟೆ ತಾಲೂಕಿನ ಕಬಿನಿ ಜಲಾಶಯದಲ್ಲಿ…

Read More »
ಜಿಲ್ಲೆ

ಮೆಟ್ರೋನಲ್ಲಿ ರೈತನಿಗೆ ಅಪಮಾನ : ಸಿಬ್ಬಂದಿ ವಜಾ

ವೃದ್ಧ ರೈತರೊಬ್ಬರನ್ನು ಕೊಳಕು ಬಟ್ಟೆ ಧರಿಸಿದ್ದಾರೆಂಬ ಕಾರಣಕ್ಕೆ ಪ್ರವೇಶಾವಕಾಶ ನಿರಾಕರಿಸಿ ಅಪಮಾನಗೊಳಿಸಿದ್ದ ಮೆಟ್ರೋ ರೈಲು ಅಧಿಕಾರಿಗಳು ಜನಾಕ್ರೋಶಕ್ಕೆ ಮಣಿದಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮೆಟ್ರೋ ಅಧಿಕಾರಿಗಳು ಕ್ರಮ ಕೈಗೊಂಡಿದ್ದು…

Read More »
ರಾಜ್ಯ

ಕೇಂದ್ರ ಸರ್ಕಾರದ ವಿರುದ್ಧ ಆಟೋ ಚಾಲಕರ ಆಕ್ರೋಶ

ಹುಬ್ಬಳ್ಳಿ : ಕೇಂದ್ರ ಸರ್ಕಾರದ ಹಿಟ್ ಆ್ಯಂಡ್ ರನ್ ತಿದ್ದುಪಡಿ ಕಾನೂನನ್ನು ಹಿಂಪಡೆಯಲು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ಅಟೋ ರಿಕ್ಷಾ ಚಾಲಕರು ಹಾಗೂ…

Read More »
ರಾಜಕೀಯ

ಸರ್ಕಾರ ಯಾರಪ್ಪನ ದುಡ್ಡಲ್ಲಿ ಜಾಹೀರಾತು ಕೊಡ್ತಿದೆ : ಹೆಚ್​ಡಿಕೆ ಆಕ್ರೋಶ

ಕೋಲಾರ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಜೆಡಿಎಸ್ ತಯಾರಿ ನಡೆಸುತ್ತಿದೆ. ಈ ನಡುವೆ ಇಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಕೋಲಾರದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದೇ ವೇಳೆ…

Read More »
ಸಿನಿಮಾ

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ಯುವ ರಾಜ್​ಕುಮಾರ್

ದೊಡ್ಮನೆ ಕುಡಿ, ರಾಜಣ್ಣನ ಮೊಮ್ಮಗ ಯುವ ರಾಜ್‌ಕುಮಾರ್‌ ಯುವ ಸಿನಿಮಾ ಮೂಲಕ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಡ್ತಿದ್ದಾರೆ. ಯುವ ರಾಜ್​ಕುಮಾರ್ ಅವರನ್ನು ತೆರೆ ಮೇಲೆ ನೋಡಲು ಅಭಿಮಾನಿಗಳು ಕಾಯ್ತಿದ್ದಾರೆ.…

Read More »
ರಾಜ್ಯ

ಬಾಗಲಕೋಟೆ, ಬಾದಾಮಿ ರೈಲ್ವೆ ನಿಲ್ದಾಣಗಳಿಗೆ ಅಭಿವೃದ್ಧಿ ಭಾಗ್ಯ

ಬಾಗಲಕೋಟೆ: ಬಾಗಲಕೋಟೆ ನಗರದ ಹೊಸ ರೈಲ್ವೆ ನಿಲ್ದಾಣ ಪುನರಾಭಿವೃದ್ಧಿ ಹಾಗೂ ರಸ್ತೆ ಮೇಲುಸೇತುವೆ ಕಾಮಗಾರಿಗಳಿಗೆ ಶಂಕುಸ್ಥಾಪನೆಯನ್ನ ಪ್ರಧಾನಿ ನರೇಂದ್ರ ಮೋದಿಯವರು ವಿಡಿಯೋ ಕಾನ್ವರೆನ್ಸ್ ಮೂಲಕ ನೆರವೇರಿಸಿದರು. ಪ್ರಧಾನ…

Read More »
ಜಿಲ್ಲೆ

ಮೋದಿಗೆ ಟೀಕೆ ಮಾಡೋದು ಸಂವಿಧಾನಕ್ಕೆ ಮಾಡೋ ಅವಮಾನ

ಸಂವಿಧಾನ ಜಾಗೃತಿ ಜಾಥಾ ಹೆಸರಲ್ಲಿ ಕಾಂಗ್ರೆಸ್ ಪಕ್ಷ ಸಂವಿಧಾನವನ್ನ ಅವಮಾನಿಸುತ್ತಿದೆ ಎಂದು ಮಾಜಿ ಶಾಸಕ ಸಿಟಿ ರವಿ ಕಿಡಿಕಾರಿದರು. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಟಿ…

Read More »
ಕ್ರಿಕೆಟ್

ಟೆಸ್ಟ್ ಸರಣಿ ನಡುವೆ ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಆಲ್​ರೌಂಡರ್

ಇಂದು ಆರಂಭವಾಗಲಿರುವ ಡಿವೈ ಪಾಟೀಲ್ ಟಿ20 ಟೂರ್ನಿಯಲ್ಲಿ ಹಾರ್ದಿಕ್ ಪಾಂಡ್ಯ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಲಿದ್ದಾರೆ. ಭಾರತ್ ಪೆಟ್ರೋಲಿಯಂ ವಿರುದ್ಧ ತನ್ನ ಅಭಿಯಾನವನ್ನು ಪ್ರಾರಂಭಿಸಿರುವ ರಿಲಯನ್ಸ್ ತಂಡಕ್ಕೆ ಹಾರ್ದಿಕ್​…

Read More »
ರಾಜಕೀಯ

ಕಾಡುಗಳ್ಳ ವೀರಪ್ಪನ್ ಪುತ್ರಿಗೆ ಉನ್ನತ ಹುದ್ದೆ..!

ಚಾಮರಾಜನಗರ: ಕುಖ್ಯಾತ ಕಾಡುಗಳ್ಳ, ದಂತಚೋರ, ನರಹಂತಕ ವೀರಪ್ಪನ್ ಪುತ್ರಿ ಕಾನೂನು ಪದವಿ ಪಡೆದು ಈಗ ಬಿಜೆಪಿ ಹಿಂದುಳಿದ ಮೋರ್ಚಾದ ರಾಜ್ಯ ಉಪಾಧ್ಯಕ್ಷೆಯಾಗಿ ನೇಮಕಗೊಂಡಿದ್ದಾರೆ. ಈ ಕುರಿತು ರಾಷ್ಟ್ರೀಯ…

Read More »
ಧರ್ಮ

ಶಿವಲಿಂಗಕ್ಕೂ ಮಹಾಶಿವರಾತ್ರಿಗೂ ಸಂಬಂಧವೇನು .?

ಮಹಾಶಿವರಾತ್ರಿಗೆ ಬಹಳ ವಿಶೇಷವಾದ ಮಹತ್ವವಿದೆ. ಈ ದಿನ ಶಿವನ ಆರಾಧನೆ ಮಾಡುವುದರಿಂದ ನಮ್ಮ ಕಷ್ಟಗಳಿಂದ ಮುಕ್ತಿ ಸಿಗುತ್ತದೆ. ಈ ದಿನ ಶಿವಲಿಂಗಕ್ಕೆ ವಿಶೇಷ ಪೂಜೆಗಳನ್ನ ಮಾಡಲಾಗುತ್ತದೆ. ಹಾಗಾದ್ರೆ…

Read More »
ಜಿಲ್ಲೆ

ಸುಮಲತಾ ಟಿಕೆಟ್ ವಿವಾದ ಬಗೆಹರಿಯಲಿದೆ: ಸಚಿವ ಜೋಶಿ ವಿಶ್ವಾಸ

ಮಂಡ್ಯ ಲೋಕಸಭೆ ಟಿಕೆಟ್ ಹಂಚಿಕೆ ವಿವಾದ ಪರಿಹಾರ ಕಾಣಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡುತ್ತ, ಬಿಜೆಪಿಯಿಂದ ಏನೂ ಸಮಸ್ಯೆಯಿಲ್ಲ.…

Read More »
Top News

Kannada Love; ಆಂಧ್ರ ಶಾಸಕನ ಕನ್ನಡ ಪ್ರೀತಿ

ನೆರೆಯ ಆಂಧ್ರಪ್ರದೇಶದಲ್ಲಿ ಇದೀಗ ಲೋಕಸಭೆ ಚುನಾವಣೆ ಜೊತೆಗೆ ವಿಧಾನಸಭೆ ಚುನಾವಣೆ ಕಾವು ಏರತೊಡಗಿದೆ. ಇಂತಹ ಸಂದರ್ಭದಲ್ಲಿಯೇ ಅನಂತಪುರ ಜಿಲ್ಲೆಯ ಉರುವಕೊಂಡ (Uruvakonda) ಕ್ಷೇತ್ರದ ತೆಲುಗುದೇಶಂ ಶಾಸಕ ಪಯ್ಯಾವುಲಾ…

Read More »
ಜಿಲ್ಲೆ

ರಾಜ್ಯದಲ್ಲಿ ಬೇಸಿಗೆ ಶುರುವಾಗಿದೆ : ಎಲ್ಲೆಲ್ಲೂ ಬಿಸಿಲ ಝಳಕ್ಕೆ ಜನ ತತ್ತರಿಸುತ್ತಿದ್ದಾರೆ

ರಾಜ್ಯದಲ್ಲಿ ಬೇಸಿಗೆ ಶುರುವಾಗಿದೆ.ಎಲ್ಲೆಲ್ಲೂ ಬಿಸಿಲ ಝಳಕ್ಕೆ ಜನ ತತ್ತರಿಸುತ್ತಿದ್ದಾರೆ.ಈ ನಡುವೆ ಬೆಂಗಳೂರಿನ ಸೇರಿದಂತೆ ಹಲವೆಡೆ ನೀರಿನ ಬೇಡಿಕೆ ಹೆಚ್ಚಿದೆ.ನೀರಿನ ಬೇಡಿಕೆ ನಡುವೆ ಬೆಂಗಳೂರು ಜಲಮಂಡಳಿ ನಿರ್ವಹಣೆ ಕಾಮಗಾರಿ…

Read More »
ರಾಜ್ಯ

ಸಂವಿಧಾನ, ರಾಷ್ಟ್ರೀಯ ಏಕತಾ ಸಮಾವೇಶ‌ಕ್ಕೆ‌ ಭರ್ಜರಿ ಜನಬೆಂಬಲ

ಬೆಂಗಳೂರು : ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಕೂಡ ಸಂವಿಧಾನ ಹಾಗೂ ರಾಷ್ಟ್ರೀಯ ಏಕತೆ ಸಮಾವೇಶ ನಡೆಸಲಾಯ್ತು.‌ ಸಮಾರಂಭದಲ್ಲಿ ಭಾಗಿಯಾಗಿಯಾಗಿದ್ದ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಸಮಾರೋಪ …

Read More »
ರಾಜಕೀಯ

ಮಹಾದಾಯಿ ಯೋಜನೆಗೆ ಹಿನ್ನಡೆ ಕಾಂಗ್ರೆಸ್​ ಕಾರಣ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಮಹಾದಾಯಿ ಯೋಜನೆಗೆ ಹಿನ್ನಡೆಯಾಗಲು ಕಾಂಗ್ರೆಸ್ ಪಕ್ಷವೇ ನೇರ ಕಾರಣವಾಗಿದ್ದು, ಅವರು ಟ್ರಿಬ್ಯುನಲ್ ಗೆ ಹೋಗಿದ್ದರಿಂದ 8-10 ವರ್ಷ ವಿಳಂಬವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

Read More »
ರಾಜಕೀಯ

ಮೋದಿ ಸರ್ಕಾರದಿಂದ ಸಂವಿಧಾನಕ್ಕೆ ಆತಂಕ; ಸಿಎಂ ಸಿದ್ದು ಎಚ್ಚರಿಕೆ

ಬೆಂಗಳೂರು : ಸಂವಿಧಾನ ಬದಲಾಯಲು ಬಂದಿರುವವರನ್ನು ಅಧಿಕಾರದಿಂದ ಕಿತ್ತೊಗೆಯದಿದ್ದರೆ ಪ್ರಜಾಪ್ರಭುತ್ವಕ್ಕೆ ಉಳಿಗಾಲವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು ಅರಮನೆ ಮೈದಾನದಲ್ಲಿ ನಡೆದ ಸಂವಿಧಾನ ಮತ್ತು ರಾಷ್ಟ್ರೀಯ…

Read More »
ರಾಜ್ಯ

ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ರಾಜಕೀಯ ಗಣ್ಯರ ಸಂತಾಪ

ಸುರಪುರ ವಿಧಾನಸಭೆ ಕ್ಷೇತ್ರದ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಬಹಳ ಸಂಭಾವಿತ ರಾಜಕಾರಣಿ. ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳ…

Read More »
ಕ್ರಿಕೆಟ್

ಮಹಿಳೆಯರು ಇಂದು ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿ, ರಾಷ್ಟ್ರಕ್ಕೆ ಕೀರ್ತಿ ತಂದಿದ್ದಾರೆ : ನಟಿ ಭಾವನಾ ರಾಮಣ್ಣ

ಬೆಂಗಳೂರು : ಶಂಕರಮಠ ವಾರ್ಡ್ ನಲ್ಲಿ ಸ್ಪಂದನ ಕ್ರೀಡಾ ಮತ್ತು ಸಾಂಸ್ಕೃತಿಕ ವೇದಿಕೆ ವತಿಯಿಂದ ಬ್ಯಾಡ್ಮಿಂಟನ್ ಪಂದ್ಯಾವಳಿ ಸ್ಪಂದನ ಕಪ್-2024 ಆಯೋಜನೆ ಮಾಡಲಾಗಿತ್ತು. ಕೆಂಪೇಗೌಡ ಕ್ರೀಡಾ ಮತ್ತು…

Read More »
ಸುದ್ದಿ

ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಗಳಾಗಿ ನಿಲಯ್​ ವಿಪಿನ್​ ಚಂದ್ರ ಅಂಜಾರಿಯ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು ; ಕರ್ನಾಟಕ  ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಾಗಿ ಗೌರವಾನ್ವಿತ ನ್ಯಾಯಮೂರ್ತಿ ನಿಲಯ್​ ವಿಪಿನ್​​ ಚಂದ್ರ ಅಂಜಾರಿಯ ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ…

Read More »
ಸುದ್ದಿ

ಸುದರ್ಶನ ಸೇತುವೆ ಲೋಕಾರ್ಪಣೆ ಮಾಡಿದ ಮೋದಿ

ಗುಜರಾತ್​ನಲ್ಲಿ ದೇಶದ ಅತಿ ಉದ್ದನೆಯ ತೂಗು ಸೇತುವೆ ಲೋಕಾರ್ಪಣೆ ಆಗಿದೆ. ತಮ್ಮ ತವರು ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಸುದರ್ಶನ ಸೇತುವೆಯನ್ನು ಉದ್ಘಾಟನೆ ಮಾಡಿದರು. ಇದು 2.5…

Read More »
ಸುದ್ದಿ

ಬಿಬಿಎಂಪಿಯಲ್ಲಿ ಮತ್ತೊಂದು ಮಹಾ ಹಗರಣ: ನಾಯಿಗಳಿಗೆ ಮೈಕ್ರೋಚಿಪ್ ಹೆಸರಲ್ಲಿ ಲೂಟಿ?

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಗಳದಲ್ಲಿ ಮತ್ತೊಂದು ಹಗರಣ ಸದ್ದು ಮಾಡ್ತಿದೆ. ಬೀದಿನಾಯಿಗಳಿಗೆ ಅಳವಡಿಸಲು ಹೊರಟಿರುವ ಮೈಕ್ರೋಚಿಪ್ ಈಗ ಹಗರಣದ ಸ್ವರೂಪ ಪಡೆದುಕೊಳ್ಳುತ್ತಿದೆ.ಅನಗತ್ಯ ಹಾಗೂ ಅಪಾಯಕಾರಿಯಾಗಿರುವ…

Read More »
ರಾಜಕೀಯ

ಸುಳ್ಳು , ಭ್ರಷ್ಟಾಚಾರ ಕಾಂಗ್ರೆಸ್’ನ ಗಂಗೋತ್ರಿಯಾಗಿದೆ; ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಸುಳ್ಳು ಮತ್ತು ಭ್ರಷ್ಟಾಚಾರ ಕಾಂಗ್ರೆಸ್’ನ ಗಂಗೋತ್ರಿಯಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ ಹಿನ್ನಡೆಯಾಗಿದ್ದರೇ ಅದಕ್ಕೆ…

Read More »
ರಾಜಕೀಯ

ತಲಕಾಯಲ ಬೆಟ್ಟದಲ್ಲಿ ಭಕ್ತರ ನೆರವಿಗೆ ಧಾವಿಸಿದ ಸೀಕಲ್‌ ರಾಮಚಂದ್ರಗೌಡ

ಚಿಕ್ಕಬಳ್ಳಾಪುರ : ಬೇಸಿಗೆ ಮೊದಲೇ ರಾಜ್ಯದಲ್ಲಿ ಬರ ತಾಂಡವವಾಡುತ್ತಿದೆ.ಅದ್ರಲ್ಲೂ ಬಯಲು ಸೀಮೆ ಪ್ರದೇಶವಾದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೂರ್ಯ ಅಬ್ಬರಿಸುತ್ತಿದ್ದು,ಬಿಸಿಲ ತಾಪಕ್ಕೆ ಜನ ತತ್ತರಿಸಿದ್ದಾರೆ. ಕುಡಿಯುವ ನೀರಿಗೆ ಪರದಾಡುವ…

Read More »
ರಾಜ್ಯ

ಸಿಎಂ ಅಂಕಲ್ ನಮ್ಗೆ ಸ್ಕೂಲ್ ಗೆ ಹೋಗಲು ಬಸ್ ಕೊಡಿ ಸಿದ್ದರಾಮಯ್ಯ ಪತ್ರ ಬರೆದ ಬಾಲಕಿ

ಬೆಂಗಳೂರು: ನಗರದಿಂದ ಸುಮಾರು 25 ಕಿಲೋಮಿಟರ್ ದೂರದಲ್ಲಿರುವ ತಾವರೆಕೆರೆ ವ್ಯಾಪ್ತಿಯ ಸೀಗೇಹಳ್ಳಿಯಿಂದ ಬೆಂಗಳೂರಿಗೆ ಸರಿಯಾದ ಸಾರಿಗೆ ಬಸ್ ವ್ಯವಸ್ಥೆ ಇಲ್ಲದಿರುವ ಬಗ್ಗೆ ಬಾಲಕಿಯೊಬ್ಬಳು ಪತ್ರದ ಮೂಲಕ ಸಿಎಂ…

Read More »
ರಾಜ್ಯ

ಹೆತ್ತ ಮಕ್ಕಳನ್ನೇ ಕತ್ತು ಹಿಸುಕಿ‌ ಕೊಂದ‌ ತಾಯಿ..!

ಧಾರವಾಡ : ತಾಯಿಯೊಬ್ಬರು ಇಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ಈ…

Read More »
ರಾಜ್ಯ

ಜಲಮಂಡಳಿಯಲ್ಲಿ ರಜಾ ದಿನವೂ ಅಧಿಕಾರಿಗಳ ಮಹಾ ಕಳ್ಳಾಟ..!

ಬೆಂಗಳೂರು : ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲಿ ಜನ ಹನಿ ನೀರಿಗೂ ಪರದಾಡುತ್ತಿದ್ದಾರೆ. ಬೇಸಿಗೆ ಆರಂಭದಲ್ಲೇ ಕಾವೇರಿ ನೀರಿಗೆ ಪರದಾಡುತ್ತಿದ್ದಾರೆ. ಕಾವೇರಿ ನದಿಯಿಂದ ಬರುತ್ತಿರುವ ನೀರು ಬೆಂಗಳೂರಿಗೆ ಸಾಕಾಗುತ್ತಿಲ್ಲ.…

Read More »
ರಾಜಕೀಯ

ಪ್ರಜ್ಞಾವಂತ ಮತದಾರರಿಗೆ ಗಿಫ್ಟ್ ಆಮಿಷ..!

ಮೈಸೂರು : ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯದಲ್ಲಿ ಗಿಫ್ಟ್​ ಪಾಲಿಟಿಕ್ಸ್​ ಶುರುವಾಗಿದೆ. ಮೈಸೂರಿನಲ್ಲಿ ಉದ್ಯಮಿ ವಿವೇಕಾನಂದ ಎಂಬುವವರು ಶಿಕ್ಷಕರಿಗೆ ವಾಚ್​​ ಕೊಟ್ಟು ವೋಟು ಕೇಳುವ…

Read More »
Freedom TV

ಕಸ್ಟಮ್ಸ್ ಅಧಿಕಾರಿಗಳ ಭರ್ಜರಿ ಬೇಟೆ

ಬೆಂಗಳೂರು: ಪ್ಯಾಂಟ್ನಲ್ಲಿ ಚಿನ್ನದ ಪುಡಿ ಇಟ್ಟುಕೊಂಡು ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ಏರ್ ಕಸ್ಟಮ್ಸ್ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಘಟನೆ ನಡೆದಿದೆ. ಶಾರ್ಜಾದಿಂದ…

Read More »
ರಾಜಕೀಯ

ಸರ್ಕಾರ, ಸಮಾಜಕ್ಕೂ ಮಾರ್ಗದರ್ಶನ ನೀಡುವ ಆಧ್ಯಾತ್ಮಕ ನಾಯಕತ್ವ ಸಿರಿಗೆರೆ ಶ್ರೀಮಠಕ್ಕಿದೆ: ಬಸವರಾಜ ಬೊಮ್ಮಾಯಿ

ಚಿತ್ರದುರ್ಗ: ಸರ್ಕಾರ ಹಾಗೂ ಸಮಾಜಕ್ಕೂ ಮಾರ್ಗದರ್ಶನ ನೀಡುವ ಆಧ್ಯಾತ್ಮಕ ನಾಯಕತ್ವ ಸಿರಿಗೆರೆ ಶ್ರೀಮಠಕ್ಕಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆಯಲ್ಲಿ ಜರುಗಿದ…

Read More »
ರಾಜಕೀಯ

ಗ್ರಾಮಸ್ಥರ ಸಮಸ್ಯೆಯನ್ನು ಸ್ಥಳದಲ್ಲಿಯೇ ಬಗೆಹರಿಸಿದ ಎ.ಎಸ್.ಪೊನ್ನಣ್ಣ

ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತಿ ಸಮನ್ವಯತೆಯ ಕೊರತೆಯಿಂದ ಗ್ರಾಮದಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿ ಸಮಸ್ಯೆಯನ್ನು ಸ್ಥಳದಲ್ಲಿಯೇ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ…

Read More »
ರಾಜಕೀಯ

ಸರ್ಕಾರದ ಬಳಿ ಅಭಿವೃದ್ಧಿಗೆ ಹಣವಿದೆ ಎಂಬುದಕ್ಕೆ ಈ ಶಂಕುಸ್ಥಾಪನೆ ಸಾಕ್ಷಿ ; ಸಿಎಂ ಸಿದ್ದರಾಮಯ್ಯ

ಧಾರವಾಢ ; ಸರ್ಕಾರದ ಬಳಿ ಅಭಿವೃದ್ಧಿಗೆ ಹಣವಿದೆ ಎಂಬುದಕ್ಕೆ ಈ ಶಂಕುಸ್ಥಾಪನೆ ಸಾಕ್ಷಿ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ…

Read More »
ರಾಜ್ಯ

ಹರಿಹರೇಶ್ವರ ಸ್ವಾಮಿ ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಗಣ

ದಾವಣಗೆರೆ: ಹರಿಹರದ ಐತಿಹಾಸಿಕ ಶ್ರೀ ಹರಿಹರೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಇಂದು ನರೆವೇರಿದ್ದು, ಸ್ವಾಮಿಯ ಬ್ರಹ್ಮ ರಥೋತ್ಸವವನ್ನು ಸಾವಿರಾರು ಭಕ್ತರು ದೇವರ ಕೃಪೆಗೆ ಪಾತ್ರರಾದರು. ಸುಡು ಬಿಸಿಲನ್ನೂ ಲೆಕ್ಕಿಸಿದೆ…

Read More »
ಆರೋಗ್ಯ

ರಾಜ್ಯದಲ್ಲಿಯೂ ‘ಬಾಂಬೆ ಮಿಠಾಯಿ’ ನಿಷೇಧ: ಕಾಟನ್ ಕ್ಯಾಂಡಿ ಪರೀಕ್ಷೆಗೆ ಮುಂದಾದ ಸರ್ಕಾರ

ಬೆಂಗಳೂರು: ತಮಿಳುನಾಡು ಮತ್ತು ಪುದುಚೇರಿಯಲ್ಲಿ ರೋಡಮೈನ್-ಬಿ ಕ್ಯಾನ್ಸರ್ ಅಂಶವಿರುವ ಕಾರಣ ಬಾಂಬೆ ಮಿಠಾಯಿಗಳ ಮೇಲೆ ನಿಷೇಧ ಹೇರಿದ ನಂತರ ಪ್ರತಿ ಜಿಲ್ಲೆಯಿಂದ ಹತ್ತಿ ಕ್ಯಾಂಡಿ ಮಾದರಿಗಳನ್ನು ಸಂಗ್ರಹಿಸಿ…

Read More »
ರಾಜ್ಯ

ಅತಿ ಕಿರಿಯ ವಯಸ್ಸಿನಲ್ಲೇ ಜಡ್ಜ್​ ಹುದ್ದೆಗೇರಿದ ಬಂಟ್ವಾಳದ ಅನಿಲ್​ ಜಾನ್ ಸಿಕ್ವೆರಾ

ಬಂಟ್ವಾಳ : ಬಂಟ್ವಾಳ ಮೂಲದ 25 ರ ಹರೆಯದ ಯುವಕ ಅನಿಲ್​ ಜಾನ್​ ಸಿಕ್ವೆರಾ 2023ರ ಸಾಲಿನ ಕರ್ನಾಟಕ ಸಿವಿಲ್​ ಜಡ್ಜ್​ ಪರೀಕ್ಷೆಯನ್ನು ಪಾಸ್​​ ಮಾಡಿದ್ದು, ಆ…

Read More »
ಕ್ರೈಂ ಸ್ಟೋರಿ

ಮನೆಗಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಕಲಬುರ್ಗಿ: ಕಲಬುರ್ಗಿ ನಗರದ ವಿವಿಧ ಕಾಲೋನಿಗಳಲ್ಲಿ ಮನೆ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನಗರದ ಕೋಟನೂರ ಬಳಿ ಅನುಮಾನಾಸ್ಪದವಾಗಿ ಬೈಕ್​ಗಳ ಮೇಲೆ ಓಡಾಡುತ್ತಿದ್ದ ಸಂದರ್ಭದಲ್ಲಿ…

Read More »
ರಾಜಕೀಯ

ಅಂಬೇಡ್ಕರ್​ ಶ್ರೇಷ್ಠ ಸಂವಿಧಾನ ಕೊಟ್ಟಿದ್ದಾರೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಸಂವಿಧಾನ ಹಾಗೂ ರಾಷ್ಟ್ರೀಯ ಏಕತೆ ಸಮಾವೇಶ ನಡೆಸಲಾಯ್ತು.‌ ರಾಜ್ಯ ಸರ್ಕಾರ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜನೆ ಮಾಡಲಾಗಿದ್ದ, ಈ…

Read More »
ಕ್ರೈಂ ಸ್ಟೋರಿ

ನಾಳೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ಸಂಚಾರ ನಿರ್ಬಂಧ!

ಈ ಪ್ರದೇಶಗಳಲ್ಲಿ ಸಂಚಾರ ನಿರ್ಬಂಧ ನಗರದ ಒಳಗಿನಿಂದ ಕಾರ್ಯಕ್ರಮಕ್ಕೆ ಬರುವ ವಾಹನಗಳು ವಿಂಡ್ಸರ್ ಮ್ಯಾನರ್ ಜಂಕ್ಷನ್-ಬಿಡಿಎ ಮೇಲಿನ ರ್ಯಾಂಪ್-ರಮಣಮಹರ್ಷಿ ರಸ್ತೆ ಪಿಜಿ ಹಳ್ಳಿ ಬಸ್ ಕಡೆಗೆ ಹೋಗಬೇಕು.…

Read More »
ರಾಜಕೀಯ

ಸಂಸ್ಕೃತಿ ಅಂಟಿದ ಜಾತಿ ಪದ್ಧತಿ ತೊಡೆದು ಹಾಕಲು ಮತ್ತೊಂದು ಕ್ರಾಂತಿ ಅಗತ್ಯ ; ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಸಂಸ್ಕೃತಿಗೆ ಅಂಟಿಕೊಂಡಿರುವ ಜಾತಿ ಪದ್ಧತಿ ಹೋಗಲಾಡಿಸಲು ಸಾಮಾಜಿಕ ಕ್ರಾಂತಿಯ ಅವಶ್ಯಕತೆಯಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ ಇಂದು ಶರಣ…

Read More »
ರಾಜಕೀಯ

ಮೈಸೂರು, ಕೊಡಗು ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಭಾಸ್ಕರ್‌ ರಾವ್?

ಮೈಸೂರು ; ಮೈಸೂರು, ಕೊಡಗು ಲೋಕಸಭಾ ಕ್ಷೇತ್ರ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್‌ ರಾವ್ ಕ್ಷೇತ್ರದಲ್ಲಿ ಫುಲ್ ಆಕ್ಟಿವ್ ಆಗುತ್ತಿದ್ದು ಇಂದು ಲೋಕಸಭಾ…

Read More »
ರಾಜಕೀಯ

ಬಿಜೆಪಿಯನ್ನು ಸುಳ್ಳಿನ ಕಾರ್ಖಾನೆ ಎಂದ ಸಿಎಂ

ಅರಸೀಕೆರೆ : ರಾಜ್ಯಕ್ಕೆ ವಂಚಿಸಿದ ಬಿಜೆಪಿ, ರಾಜ್ಯಕ್ಕೆ ಆದ ಅನ್ಯಾಯವನ್ನು ಸಮರ್ಥಿಸಿ ಕೇಂದ್ರದ ಪರವಾಗಿ ಮಾತನಾಡುತ್ತಿರುವ ಬಿಜೆಪಿಯವರು ರಾಜ್ಯದ ಜನರ ಪರವಾಗಿ ನಿಲ್ಲುತ್ತಾರಾ ನೀವೇ ತೀರ್ಮಾನಿಸಿ ಎಂದು…

Read More »
ರಾಜ್ಯ

ಬೆಂಗಳೂರಿಗೆ ಜಲಕಂಟಕ ಬಿಬಿಎಂಪಿ ನಡೆಯೇನು?

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರಿನ ಅಭಾವ ಉದ್ಬವವಾಗದಂತೆ ಪಾಲಿಕೆ ಹಾಗೂ ಜಲಮಂಡಳಿಯು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮಾನ್ಯ ಆಡಳಿತಗಾರರು ಹಾಗೂ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ…

Read More »
ಜಿಲ್ಲೆ

ಗಿರೀಶ್ ಕಾಸರವಳ್ಳಿಯವರ ಮೊದಲ ಚಿತ್ರ ‘ಘಟಶ್ರಾದ್ಧ ಚಿತ್ರಕ್ಕೆ ಇನ್ನೊಂದು ಗರಿ

ಗಿರೀಶ್ ಕಾಸರವಳ್ಳಿಯವರು 1978ರಲ್ಲಿ ನಿರ್ದೇಶಿಸಿದ್ದ ಡಾ.ಯು. ಆರ್. ಅನಂತಮೂರ್ತಿಯವರ ಕತೆ ಆಧರಿಸಿದ ಚಿತ್ರ ಘಟಶ್ರಾದ್ಧ ಹಲವು ಪ್ರಥಮಗಳನ್ನು ಕನ್ನಡಕ್ಕೆ ತಂದುಕೊಟ್ಟ ಚಿತ್ರ. 90 ವರ್ಷಗಳ ಕನ್ನಡ ಚಿತ್ರ…

Read More »
ಜಿಲ್ಲೆ

ಭಾರತ 2047ಕ್ಕೆ ಅಭಿವೃದ್ಧಿಶೀಲ ದೇಶವಾಗಿಸಲು ಮೋದಿ ಸಂಕಲ್ಪ

ಪ್ರಧಾನಿ ನರೇಂದ್ರ ಮೋದಿ ಅವರು ಭಾರತವನ್ನು 2047ಕ್ಕೆ ಅಭಿವೃದ್ಧಿ ಹೊಂದಿದ ದೇಶವಾಗಿಸಲು ಸಂಕಲ್ಪ ತೊಟ್ಟಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಹೇಳಿದರು. ಹುಬ್ಬಳ್ಳಿಯಲ್ಲಿ…

Read More »
ರಾಜಕೀಯ

ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 24: ನಾವು ಸಂವಿಧಾನದ ಮಾಲೀಕರು. ಸಂವಿಧಾನ ಕಿತ್ತು ಎಸೆಯುವುದರಲ್ಲಿ ನಮ್ಮ ಆಸಕ್ತಿಯಿಲ್ಲ. ಸಂವಿಧಾನದ ವಿರುದ್ಧ ಇರುವವರನ್ನು ಕಿತ್ತು ಎಸೆಯಬೇಕು ಎಂಬ ಅಬ್ರಹಾಂ ಲಿಂಕನ್ ಅವರ…

Read More »
Top News

TV Anchor Kidnap; ಖ್ಯಾತ ಟಿವಿ ಆಂಕರ್ ಕಿಡ್ನಾಪ್ ಮಾಡಿದ ಯುವತಿ – ಮುಂದೇನಾಯ್ತು?

ಇದೊಂದು ವಿಚಿತ್ರ ಸ್ಟೋರಿ.. ಮ್ಯಾಟ್ರಿಮೋನಿ ವೆಬ್​ ಸೈಟ್​​ನಲ್ಲಿ ಯುವಕನೊಬ್ಬನ ಫೋಟೋ ನೋಡಿ ಫಿದಾ ಆದ ಓರ್ವ ಯುವತಿ, ಆತನನ್ನು ಹೇಗಾದರೂ ಮಾಡಿ ದಕ್ಕಿಸಿಕೊಳ್ಳಬೇಕು ಎಂದು ಪ್ಲಾನ್ ಮಾಡಿದಳು..…

Read More »
ರಾಜಕೀಯ

ಕಾಶ್ಮೀರದ ಮಾಜಿ‌ ಸಿಎಂ ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಭೇಟಿಯಾಗಿ ಕುಶಲೋಪರಿ ವಿಚಾರಿಸಿದರು. DCM…

Read More »
ಜಿಲ್ಲೆ

ಬೆಂಗಳೂರಲ್ಲಿ ಹೊಸದಾಗಿ 372 ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಾಣ

ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸುವ ಸದುದ್ದೇಶದಿಂದ ಬೆಂಗಳೂರಿನಲ್ಲಿ ಹೊಸದಾಗಿ 372 ಸಾರ್ವಜನಿಕ ಶೌಚಾಲಯಗಳನ್ನು ನಿರ್ಮಿಸಲು ಆಲೋಚಿಸಿದ್ದೇವೆ ಎಂದು ಬೆಂಗಳೂರು ಮಹಾನಗರ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…

Read More »
ರಾಜ್ಯ

ವಿಶೇಷಚೇತನರ ಪಾಲಿಗೆ ಯಮನಾದ ಬೈಕ್ ಸವಾರ

ನೆಲಮಂಗಲ ತಾಲೂಕಿನ ಯಂಟಗಾನಹಳ್ಳಿ ಬಳಿ ರಾಷ್ಟೀಯ ಹೆದ್ದಾರಿ ದಾಟುತ್ತಿದ್ದ ವಿಶೇಷೇತನ ದಂಪತಿಗೆ ಚೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಶ್ರೀಧರ್ (52) ಅರ್ಚನಾ…

Read More »
ಜಿಲ್ಲೆ

ಬೆಂಗಳೂರಿನಲ್ಲಿ ರೌಡಿಗಳ ವಿರುದ್ದ ಸಮರ, ಹೋಮ್ ಮಿನಿಸ್ಟರ್ ಡಾ.ಜಿ.ಪರಮೇಶ್ವರ್ ಖಡಕ್ ವಾರ್ನಿಂಗ್ ..

ಬೆಂಗಳೂರು ಮಹಾನಗರದಲ್ಲಿ ರೌಡಿಗಳ ಅಟ್ಟಹಾಸವನ್ನು ಹತ್ತಿಕ್ಕಲು ಪೋಲೀಸರು ಸಮರ್ಥವಾಗಿದ್ದು, ಪ್ರತಿಯೊಬ್ಬರಿಗೂ ಸುರಕ್ಷತೆ ಒದಗಿಸಲು ಗೃಹ ಇಲಾಖೆ ಸಮರ್ಥವಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಪರಿಷತ್ನಲ್ಲಿ ಹೇಳಿದ್ದಾರೆ. ಸದಸ್ಯ ನಾಗರಾಜ್…

Read More »
ರಾಜ್ಯ

ಬಿಟ್ ಕಾಯಿನ್ ಹಗರಣದ ಆರೋಪಿಗಳಿಗೆ ಜಾಮೀನು

ದೇಶದಲ್ಲೇ ಸಂಚಲನ‌ ಸೃಷ್ಟಿಸಿದ್ದ ಬಿಟ್ ಕಾಯಿನ್ ಹಗರಣದಲ್ಲಿ ಪ್ರಮುಖ ಆರೋಪಿಗಳಾಗಿ ಬಂಧನದಲ್ಲಿದ್ದ ಇನ್ಸ್ಪೆಕ್ಟರ್ ಡಿ.ಎಂ.ಪ್ರಶಾಂತ್ ಬಾಬು ಹಾಗೂ ಸೈಬರ್ ತಜ್ಞ ಕೆ.ಎಸ್.ಸಂತೋಷ್ ಕುಮಾರ್ ಗೆ ನ್ಯಾಯಾಲಯ ಜಾಮೀನು‌…

Read More »
ರಾಜಕೀಯ

ಪರಿಷತ್​ನಲ್ಲಿ ರೈಲಿಗೆ ಬೆಂಕಿ ಬೆದರಿಕೆ ಪ್ರಕರಣ ಪ್ರತಿಧ್ವನಿ

ಮೈಸೂರು- ಅಯೋಧ್ಯೆಧಾಮ, ರೈಲು ಸುಟ್ಟು ಹಾಕುವುದಾಗಿ ಬೆದರಿಸಿದ್ದ ದಾಳಿ ಪ್ರಕರಣ ವಿಧಾನಪರಿಷತ್ನಲ್ಲಿ ಪ್ರತಿಧ್ವನಿಸಿತು.ಪರಿಷತ್ ಕಲಾಪ ಆರಂಭವಾಗುತ್ತಿದ್ದಂತೆ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪವನ್ನು ಪ್ರಾರಂಭಿಸಲು ಮುಂದಾದರು. ಆಗ…

Read More »
ಜಿಲ್ಲೆ

ಅಸಮಾನತೆ ಹೋಗಲಾಡಿಸಲು ಸಮಾವೇಶ: ಸಚಿವ ಡಾ. ಹೆಚ್.ಸಿ ಮಹದೇವಪ್ಪ

ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ‌. ಹೀಗಾಗಿ ಅಮೃತ ಮಹೋತ್ಸವವನ್ನು ಕರ್ನಾಟಕ ಸರ್ಕಾರ ಅದ್ದೂರಿಯಾಗಿ ಆಚರಣೆ ಮಾಡುತ್ತಿದೆ. ಸಂವಿಧಾನದ ಬಗ್ಗೆ ಅರಿವು ಮೂಡಿಸಲು ರಾಜ್ಯ ಸರ್ಕಾರ ಎರಡು…

Read More »
ಸುದ್ದಿ

I N D I A ಒಕ್ಕೂಟ ಒಡೆದಿದ್ದೇ ರಾಹುಲ್!

I N D I A ಒಕ್ಕೂಟ ಛಿದ್ರವಾಗುತ್ತಿರುವುದರಲ್ಲಿ ಬಿಜೆಪಿ ಷಡ್ಯಂತ್ರ ಏನಿಲ್ಲ. ರಾಹುಲ್ ಗಾಂಧಿ ಪ್ರಬುದ್ಧತೆಗೆ ಬೇಸತ್ತು ಅವರವರೇ ಬಿಟ್ಟು ಬರ್ತಾ ಇದ್ದಾರೆ ಅಷ್ಟೇ ಎಂದು…

Read More »
ರಾಜ್ಯ

ಮುಖ್ಯಕಾರ್ಯದರ್ಶಿ ಆದೇಶಕ್ಕೆ ಕಿಮ್ಮತ್ತಿಲ್ಲ ; ಕುರ್ಚಿ ಬಿಟ್ಟು ಕದಲದ ಬಿಡಿಎ ಸುಬ್ಬರಾವ್​..!

ಬೆಂಗಳೂರು‌ ಅಭಿವೃದ್ಧಿ ಪ್ರಾಧಿಕಾರದಲ್ಲಿ ನಡೆಯುವ ಕಳ್ಳಾಟಕ್ಕೆ ಬ್ರೇಕ್ ಹಾಕುವವರೇ ಇಲ್ಲ. ಯಾವಾಗಲೂ  ಭ್ರಷ್ಟಾಚಾರ, ಅಧಿಕಾರಿಗಳ ಕಳ್ಳಾಟದಿಂದ ಬಿಡಿಎ ಮರ್ಯಾದೆ ಹಾಳಾಗಿದೆ. ಹೀಗಾಗಿ ಬಿಡಿಎ ಬಗ್ಗೆ ಜನರಲ್ಲಿ ಇರೋ…

Read More »
ರಾಜಕೀಯ

ಸಂಸದೆ ಸುಮಲತಾಗೆ ಪ್ರಾಣ ಬೆದರಿಕೆ!

ಮಂಡ್ಯ ಲೋಕಸಭಾ ಟಿಕೆಟ್ ಯಾರಿಗೆ ಸಿಗುತ್ತೆ ಬಿಸಿಬಿಸಿ ಚರ್ಚೆ ನಡುವೆ ಸಂಸದೆ ಸುಮಲತಾ ಹೊಸ ಬಾಂಬ್ ಸಿಡಿಸಿದ್ದಾರೆ. ನನಗೆ ಪ್ರಾಣಬೆದರಿಕೆ ಇದ್ರು ಗಣಿಗಾರಿಕೆ ವಿರುದ್ಧ ಜೀವವನ್ನು ಲೆಕ್ಕಿಸದೆ…

Read More »
ಸಿನಿಮಾ

ಫುಲ್ ಸ್ಲಿಮ್ ಆಗಿಬಿಟ್ಟಿಯಲ್ಲೇ ಸಪ್ತಮಿ ಗೌಡ ನೋಡಿ ಫ್ಯಾನ್ಸ್ ಗಾಬರಿ,,!

ಕಾಂತಾರ’ ಚಿತ್ರದಿಂದ ಬೇಡಿಕೆ ಪಡೆದ ನಟಿ ಸಪ್ತಮಿ ಗೌಡ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸಕ್ರಿಯರಾಗಿರ್ತಾರೆ . ಆಗಾಗ ತಮ್ಮ ಸುಂದರ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡುತ್ತಿರುತ್ತಾರೆ.…

Read More »
ರಾಜಕೀಯ

ರಾಹುಲ್, ಸಿದ್ದು, ಡಿಕೆಶಿಗೆ ಕೋರ್ಟ್ ಸಮನ್ಸ್!

ಬಿಜೆಪಿ ವಿರುದ್ಧ ಅವಹೇಳನಕಾರಿ ಜಾಹೀರಾತು ವಿಚಾರವಾಗಿ ಕಾಂಗ್ರೆಸ್ ನಾಯಕರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಕಾಂಗ್ರೆಸ್ ಪಕ್ಷದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಮತ್ತು ರಾಹುಲ್ ಗಾಂಧಿಗೆ…

Read More »
ರಾಜ್ಯ

ಆಸ್ತಿ ತೆರಿಗೆ ವಸೂಲಿಗೆ ಬಿಬಿಎಂಪಿ ಹೊಸ ಅಸ್ತ್ರ!

ಬೆಂಗಳೂರಿನಲ್ಲಿ ತೆರಿಗೆ ಪಾವತಿಗಾಗಿ ನಾನಾ ಕಸರತ್ತು ಮಾಡುತ್ತಿರುವ ಬಿಬಿಎಂಪಿ ಹೇಗಾದರೂ ಮಾಡಿ ಆಸ್ತಿ ತೆರಿಗೆ ಪಡೆಯಲೇಬೇಕೆಂದು ಇದೀಗ ಹೊಸ ಅಸ್ತ್ರ ಪ್ರಯೋಗಿಸಿದೆ. ಸ್ವಯಂಘೋಷಿತ ಆಸ್ತಿ ತೆರಿಗೆ ಪದ್ದತಿಯಲ್ಲಿ…

Read More »
ಮನರಂಜನೆ

ರೀಲ್ಸ್ ರೇಷ್ಮಾ ರಿಯಲ್ ಲೈಫಲ್ಲಿ ಬಿರುಗಾಳಿ

ಎಲ್ಲಿ ನೋಡಿದ್ರು ರೇಶ್ಮಾ ಆಂಟಿಯ ವಿಡಿಯೋ … ಹಾಯ್ ಫ್ರೆಂಡ್ಸ್ ಅಂತ ರೀಲ್ಸ್ನಲ್ಲಿ ಕಾಣಿಸಿಕೊಳ್ಳೋ ರೀಲ್ಸ್ ರೇಶ್ಮ ಖ್ಯಾತಿಯ ರೀಲ್ಸ್ ಸ್ಟಾರ್ ,ರಿಯಲ್ ಲೈಫ್ ನಿಜಕ್ಕೂ ಕಣ್ಣೀರು…

Read More »
ಸುದ್ದಿ

ಮಾಜಿ ರಾಜ್ಯಪಾಲರ ಬಂಧನಕ್ಕೆ ಸಿಎಂ ಸಿದ್ದು ಕಿಡಿ!

40 ದೇಶಪ್ರೇಮಿ ಸೈನಿಕರನ್ನು ಬಲಿತೆಗೆದುಕೊಂಡ ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದೇ ಮಾಜಿ ರಾಜ್ಯಪಾಲರು ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್ ಅವರ ಅಪರಾಧವಾಗಿ…

Read More »
ರಾಜಕೀಯ

ಅಯೋಧ್ಯೆ ಯಾತ್ರಾರ್ಥಿಗಳಿಗೆ ಬೆದರಿಕೆ ; ಕೈ ಕಟ್ಟಿ ಕುಳಿತ ಸರ್ಕಾರ : ಜೋಶಿ ಗುಡುಗು

ಹುಬ್ಬಳ್ಳಿ: ಅಯೋಧ್ಯೆಗೆ ತೆರಳುವ ರೈಲಿಗೆ ಬೆಂಕಿ ಹಚ್ಚುತ್ತೇವೆ ಎಂದಿರುವ ಕಿಡಿಗೇಡಿಗಳನ್ನು ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರ…

Read More »
ರಾಜ್ಯ

ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಗ್ರೀನ್​ ಸಿಗ್ನಲ್​ : ಬಿಡಿಎ ಮೇಲ್ಮನವಿ ಎತ್ತಿ ಹಿಡಿದ ಹೈಕೋರ್ಟ್

ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕಾಗಿ 12 ಗ್ರಾಮಗಳಲ್ಲಿ ಸುಮಾರು 4,043 ಎಕರೆ ಜಮೀನು ಸ್ವಾಧೀನಪಡಿಸಿಕೊಳ್ಳಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೊರಡಿಸಿದ್ದ ಅಧಿಸೂಚನೆಯನ್ನು ಕರ್ನಾಟಕ ಹೈಕೋರ್ಟ್‌ ಎತ್ತಿಹಿಡಿದಿದೆ.…

Read More »
Back to top button