ಮೈಸೂರು ; ರಾಮ ದೇಶದ ಅಸ್ಮಿತೆ ಆತ ರಾಜಕೀಯ ವಿಚಾರ ಅಲ್ಲ. ರಾಮ ನಮ್ಮ ದಮನಿ ದಮನಿಯಲ್ಲಿ ಇರುವವನು. ಅದರಿಂದ ಲೋಕಸಭೆಗೆ ಅನುಕೂಲವಾಗುತ್ತದೆ ಅನ್ನೋದು ಸರಿಯಲ್ಲ. ಹೆಂಡತಿಯನ್ನು…
Read More »FREEDOMTV
ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕನ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಕೇಳಿಬಂದಿದೆ. ಸಿನಿಮಾ ಡೈರೆಕ್ಷನ್ ಮೂಲಕ ರಾಷ್ಟ್ರಪ್ರಶಸ್ತಿ ಪಡೆದಿದ್ದ ಮಂಜುನಾಥ್ ಮಂಸೋರೆ ವಿರುದ್ಧ ಪತ್ನಿಯೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.…
Read More »ಧಾರವಾಡ: ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ದಿವ್ಯಪ್ರಭು ಜಿ.ಆರ್.ಜೆ ನಿನ್ನೆ (ಶನಿವಾರ) ಸಂಜೆ ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಗುರುದತ್ತ ಹೆಗಡೆ ಬೆಂಗಳೂರಿಗೆ ವರ್ಗಾವಣೆ ಆಗಿದ್ದು,…
Read More »ಚಿಕ್ಕೋಡಿ : ಎತ್ತಿನಗಾಡಿಯ ಶರ್ಯತ್ತು ವೇಳೆಯಲ್ಲಿ ಎತ್ತಿನಗಾಡಿಯ ನಿಯಂತ್ರಣ ತಪ್ಪಿ ಬಾವಿಗೆ ಬಿದ್ದ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮುಗಳಿ ಗ್ರಾಮದಲ್ಲಿ ನಡೆದಿದೆ. ಖಜಗೌಡನಹಟ್ಟಿ ಗ್ರಾಮದ…
Read More »ಮಂಡ್ಯ: ಹನುಮ ಧ್ವಜ ಇಳಿಸೋ ಜಿಲ್ಲಾಡಳಿತದ ನಿರ್ಧಾರಕ್ಕೆ ಕೆರಗೋಡು ಗ್ರಾಮದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ಜಿಲ್ಲಾಡಳಿತದ ವಿರುದ್ಧ ಹೋರಾಟಕ್ಕಿಳಿದ ಗ್ರಾಮಸ್ಥರು ಇಂದು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟು…
Read More »ಕನ್ನಡ ಚಿತ್ರರಂಗದ ಜನಪ್ರಿಯ ನಿರ್ದೇಶಕ ಮಂಸೋರೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕನ್ನಡದಲ್ಲಿ ತಮ್ಮದೇ ಶೈಲಿಯಲ್ಲಿ ಸಿನಿಮಾಗಳನ್ನು ನಿರ್ದೇಶನ ಮಾಡಿ ರಾಷ್ಟ್ರ ಪ್ರಶಸ್ತಿಯನ್ನು ಗಿಟ್ಟಿಸಿಕೊಂಡಿದ್ದಾರೆ. ಈ ಜನಪ್ರಿಯ ನಿರ್ದೇಶಕನ ದಾಂಪತ್ಯ…
Read More »ವರದಿ : ವಿಜಯ್ ಶಂಕರ್, ಕೊರಟಗೆರೆ
Read More »ಚಿತ್ರದುರ್ಗ : ಕಾಂತರಾಜ್ ವರದಿಯನ್ನು ಬಿಡುಗಡೆ ಮಾಡಬೇಕು ಹಾಗೂ ಅಂಗೀಕಾರ ಮಾಡಬೇಕು ಇದಕ್ಕಾಗಿ ಈ ಶೋಷಿತ ವರ್ಗಗಳ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಶೋಷಿತ ವರ್ಗಗಳ ಮಹಾ ಒಕ್ಕೂಟದ…
Read More »ಮೊಳಕಾಲ್ಮುರು : ಕುಡಿಯುವ ನೀರು ಕೇಳಿದ ವ್ಯಕ್ತಿಯನ್ನು ಗ್ರಾಮ ಪಂಚಾಯಿತಿಯ ವಾಟರ್ ಮ್ಯಾನ್ ಕೊಲೆ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಗುಂಡ್ಲುರು ಗ್ರಾಮದಲ್ಲಿ ಗುರುವಾರದಂದು…
Read More »ಕಲಬುರಗಿ ಶಾಸಕ ಬಸವನಗೌಡ ಯತ್ನಾಳ ಮಾಲಿಕತ್ವದ ಸಕ್ಕರೆ ಕಾರ್ಖಾನೆ ಮುಚ್ಚಲು ನೋಟಿಸ್ ಜಾರಿ ಮಾಡಲಾಗಿದೆ. ಪರಿಸರ ನಿಯಮಾವಳಿ ಉಲ್ಲಂಘನೆ ಮಾಡಿರುವ ಹಿನ್ನಲೆ ಬಂದ್ ಮಾಡುವಂತೆ ನೋಟಿಸ್ ನೀಡಲಾಗಿದೆ.…
Read More »ಬೆಂಗಳೂರು : ಬಿಗ್ ಬಾಸ್ ಸೀಝನ್ ೧೦ ಮುಗಿಯುವ ಹಂತದಲ್ಲಿರುವಾಗಲೇ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ಗೆ ಸಾಲು ಸಾಲು ಸವಾಲುಗಳು ಎದುರಾಗುತ್ತಿದೆ ,ಡ್ರೋನ್ ಪ್ರತಾಪ್ ವಿರುದ್ಧ…
Read More »ಬೆಂಗಳೂರು :ಬಾಬಿ ಡಿಯೋಲ್ ಅವರಿಗೆ ‘ಅನಿಮಲ್’ ಸಿನಿಮಾ ಮರುಜನ್ಮ ನೀಡಿದೆ ಎಂದರೂ ತಪ್ಪಾಗಲಾರದು. ಹೊಸ ಹೊಸ ಆಫರ್ಗಳು ಬಾಬಿಯನ್ನು ಹುಡುಕಿ ಬರುತ್ತಿವೆ. ಇಂದು ಅವರಿಗೆ ಜನ್ಮದಿನದ ಸಂಭ್ರಮ.…
Read More »ಬೆಂಗಳೂರು : ಅವಳಿ ಮಕ್ಕಳು ಚಿಕ್ಕವರಿದ್ದಾಗ ಬೇರ್ಪಟ್ಟು ದೊಡ್ಡವರಾದ ಮೇಲೆ ಒಂದಾಗುವ ಕತೆಗಳು ಭಾರತೀಯ ಸಿನಿಮಾಗಳಲ್ಲಿ ಬೇಕಾದಷ್ಟು ಬಂದು ಹೋಗಿವೆ. ಆದರೆ, ನಿಜ ಜೀವನದಲ್ಲೂ ಹಾಗೆ ಆಗಲು…
Read More »ಬೆಂಗಳೂರು : ದಕ್ಷಿಣ ಆಫ್ರಿಕಾದಲ್ಲಿ ನಡೆಯುತ್ತಿರುವ 19 ವರ್ಷದೊಳಗಿನವರ ಏಕದಿನ ವಿಶ್ವಕಪ್ನ ಗುಂಪು ಹಂತ ಮುಕ್ತಾಯದ ಹಂತಕ್ಕೆ ಬಂದಿದೆ. ಆ ಬಳಿಕ ಜನವರಿ 30 ರಿಂದ ಸೂಪರ್…
Read More »ಬೆಂಗಳೂರು : ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಸರ್ಕಾರದ ಸಹಯೋಗದೊಂದಿಗೆ ಬ್ರಾಹ್ಮಣ ವಿದ್ಯಾರ್ಥಿಗಳಿಗಾಗಿ ಸಾಂದೀಪನಿ ಶಿಷ್ಯ ವೇತನ ಯೋಜನೆಯನ್ನು ಪ್ರಾರಂಭ ಮಾಡಲಾಗಿದೆ.…
Read More »ಬೆಂಗಳೂರು : ಭಾರತೀಯ ಆಟೋ ಮಾರುಕಟ್ಟೆಯಲ್ಲಿ ತನ್ನದೆ ಇತಿಹಾಸ ನಿರ್ಮಿಸಿ ಕಣ್ಮರೆಯಾಗಿದ್ದ ಕೈನೆಟಿಕ್ ಲೂನ್ ಇದೀಗ ಎಲೆಕ್ಟ್ರಿಕ್ ರೂಪದಲ್ಲಿ ಮರಳಿ ಮಾರುಕಟ್ಟೆಗೆ ಲಗ್ಗೆಯಿಡುತ್ತಿದ್ದು, ಹೊಸ ಇವಿ ಸ್ಕೂಟರ್…
Read More »ಬೆಂಗಳೂರು : ಜಾಗತಿಕವಾಗಿ ಉದ್ಯೋಗ ಮಾರುಕಟ್ಟೆ ಸ್ಥಿರವಾಗಿಲ್ಲ ಅನ್ನೋದಕ್ಕೆ ದಿನವೂ ಒಂದೊಂದು ಘಟನೆಯ ಬಗ್ಗೆ ಕೇಳುತ್ತಲೇ ಇರುತ್ತೇವೆ. ಅನೇಕ ಕಂಪನಿಗಳು ರಾತ್ರೋರಾತ್ರಿ ತನ್ನ ಉದ್ಯೋಗಿಗಳನ್ನು ವಜಾಗೊಳಿಸಿವೆ .…
Read More »ಬೆಂಗಳೂರು : ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮೆಚ್ಚುಗೆ ಪಡೆದಿರುವ “ಜಸ್ಟ್ ಪಾಸ್” ಚಿತ್ರದ ಟ್ರೇಲರ್ A2 music ಮೂಲಕ ಬಿಡುಗಡೆಯಾಗಿದೆ. ಟ್ರೇಲರ್ ಕೂಡ…
Read More »ಬೆಂಗಳೂರು : ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸಿಟಿ ರವಿ ಖಡಕ್ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾಜಿ ಸಚಿವ ಸಿಟಿ…
Read More »ಗದಗ: ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಆಟೋ ಚಾಲಕರ/ಮಾಲಕರ ಸಮಾವೇಶ ಹಮ್ಮಿಕೊಂಡಿದ್ದು, ಇಂದು ಮುಂಜಾನೆ 10ಗಂಟೆಗೆ ಮೇರವಣಿಗೆ ಆರಂಭವಾಗಲಿದೆ. ಮೇರವಣಿಗೆಯಲ್ಲಿ ಸುಮಾರು 5ಸಾವಿರಕ್ಕೂ ಹೆಚ್ಚು ಆಟೋಗಳು…
Read More »ವಿಜಯಪುರ : ರಾಮ ಮಂದಿರ ಉದ್ಘಾಟನೆಯಂದು ರಾಮನ ಪೂಜೆ ಮಾಡಿ ಪ್ರಸಾದ ಹಂಚಿದ್ದಕ್ಕೆ ಆರೋಪಿ ಮೇಲೆ ಹಲ್ಲೆ, ಆರೋಪ ತಡವಾಗಿ ಬೆಳಕಿಗೆ ಬಂದ ಪ್ರಕರಣ ಮಹಾರಾಷ್ಟ್ರ ಮೂಲದ…
Read More »ಮೈಸೂರು ; ಮದುವೆಯಾಗಿ 12 ವರ್ಷವಾದರೂ ಹಣಕ್ಕಾಗಿ ಗಂಡ ಮತ್ತು ಆತನ ಮನೆಯವರು ಕಿರುಕುಳ ನೀಡುತ್ತಿದ್ದ ಪರಿಣಾಮ ಗೃಹಿಣಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.…
Read More »ಬೆಂಗಳೂರು : ಈ ವರ್ಷದ ಪ್ರಥಮ ರಾಜ್ಯಕಾರಿಣಿ ಸಭೆ ಇದಾಗಿದ್ದು ಭಾರತೀಯರ ಐದು ಶತಮಾನದ ಕನಸು ರಾಮಮಂದಿರ ನಿರ್ಮಾಣವಾಗಿದೆ. ನರೇಂದ್ರ ಮೋದಿ ಅವರ ಕಾಲದಲ್ಲಿ ರಾಮಮಂದಿರ ಆಗಿರೋದು…
Read More »ಬೆಂಗಳೂರು : ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ಆರಂಭಗೊಂಡಿದೆ. ಬಿ ವೈ ವಿಜಯೇಂದ್ರ ಅಧ್ಯಕ್ಷರಾದ ಬಳಿಕ ಮೊದಲ ಕಾರ್ಯಕಾರಿಣಿ ಸಭೆ ಇದಾಗಿದ್ದು. ಮಹತ್ವದ…
Read More »ಬೆಂಗಳೂರು : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ತಮ್ಮ ಆರನೇ ನೇರ ಬಜೆಟ್ ಮಂಡಿಸುವಾಗ ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅವರ…
Read More »ಮೈಸೂರು ; ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲರಾಮನ ಪ್ರತಿಷ್ಠಾಪಿಸಲಾಗಿದೆ. ಈ ಬಾಲರಾಮನ ಮೂರ್ತಿ ಮೂಡಿ ಬಂದಿರುವ ಕೃಷ್ಣ ಶಿಲೆಗೆ ರಾಜ್ಯ ಗಣಿ ಮತ್ತು…
Read More »ಚಿಕ್ಕಬಳ್ಳಾಪುರ,ಜ.26: ಇತ್ತೀಚಿನ ದಿನಗಳಲ್ಲಿ ಸಂವಿಧಾನದ ಮೂಲ ಆಶಯಗಳಿಗೆ ವಿರೋಧಿ ಮನೋಭಾವದ ಮಾತುಗಳು ಕೆಲವರಿಂದ ಕೇಳಿಬರುತ್ತಿವೆ,ಆ ದಿಸೆಯಲ್ಲಿ ಕೆಲವೆಡೆ ಚರ್ಚೆಯಾಗುತ್ತಿವೆ ಆದ್ದರಿಂದ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ…
Read More »ಮೈಸೂರು ; ಅಯೋಧ್ಯೆ ರಾಮಲಲ್ಲಾನನ್ನ ಕೆತ್ತಿದ ಶಿಲ್ಪಿ ಅರುಣ್ ಯೋಗಿರಾಜ್ ಇಂದು ಮೈಸೂರಿನ ಸುತ್ತೂರು ಮಠಕ್ಕೆ ಭೇಟಿ ನೀಡಿದರು. ದೇಶಿಕೇಂದ್ರ ಸ್ವಾಮೀಜಿ ಭೇಟಿಯಾಗಿ ಸ್ವಾಮೀಜಿ ಆಶೀರ್ವಾದ ಪಡೆದರು.…
Read More »ಫ್ಯಾಷನ್ ಡಿಸೈನರ್ ಎಂದೆನಿಸಿಕೊಂಡಿರುವ ಪವಿತ್ರಗೌಡ ಅವರು ದರ್ಶನ್ ಜತೆ ಇರುವ ಹಲವು ಫೋಟೊಗಳ ರೀಲ್ಸ್ ಹಂಚಿಕೊಂಡು ʻನಮ್ಮ ಸಂಬಂಧಕ್ಕೆ 10 ವರ್ಷಗಳಾಗಿವೆʼ ಎಂದು ಕ್ಯಾಪ್ಷನ್ ಕೊಟ್ಟು ಶೇರ್…
Read More »ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ನಟಿ ಪವಿತ್ರಾ ಗೌಡ ನಡುವಿನ ಕಾಳಗ ರೋಚಕ ತಿರುವು ಪಡೆದಿದೆ. ತನ್ನ ಗಂಡ ದರ್ಶನ್ ಜೊತೆ ಇರುವ ಫೋಟೋಗಳನ್ನ ಪೋಸ್ಟ್…
Read More »32 ಶಾಸಕರಿಗೆ ನಿಗಮ ಮಂಡಳಿ ಹಂಚಿದ ಸರ್ಕಾರ ಕೆ.ಎಂ ಶಿವಲಿಂಗೇಗೌಡ- ಕರ್ನಾಟಕ ಗೃಹ ಮಂಡಳಿ ಬೇಳೂರು ಗೋಪಾಲಕೃಷ್ಣ-ಅರಣ್ಯ ಎಸ್ ಆರ್ ಶ್ರೀನಿವಾಸ್-ಕೆಎಸ್ ಆರ್ ಟಿಸಿ…
Read More »ಹಾಸನ : ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ಗಣರಾಜ್ಯೋತ್ಸವದ ಪ್ರಯುಕ್ತ ತಾಲೂಕು ಆಡಳಿತದ ಧ್ವಜಾರೋಹಣ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿತ್ತು. ಚಂದ್ರಶೇಖರ ಭಾರತಿ ಶಾಲೆಯ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ…
Read More »ಕೋಲಾರ : ಕೋಲಾರ ಜಿಲ್ಲೆಯ ಜಿಲ್ಲಾ ತೋಟಗಾರಿಕೆ ನರ್ಸರಿಯಲ್ಲಿ ಸಿರಿದಾನ್ಯ ಹಾಗೂ ಫಲಪುಷ್ಪ ಪ್ರದರ್ಶನ ವನ್ನು ಜಿಲ್ಲಾಡಳಿತ, ಜಿಲ್ಲಾಪಂಚಾಯಿತ್ , ಕೃಷಿ ಇಲಾಖೆ , ತೋಟಗಾರಿಕೆ ಇಲಾಖೆ…
Read More »ತುಮಕೂರು : ಲೋಕಸಭಾ ಚುನಾವಣೆ ನಂತರ ಕಾಂಗ್ರೆಸ್ ಪಕ್ಷ ಪತನವಾಗಿದೆ. ಎಂಬುದು ಬಿಜೆಪಿಯ ಹಗಲು ಗನಸು. ಇದಕ್ಕೆ ಜೆಡಿಎಸ್ ಕೂಡ ಹೊರತಾಗಿಲ್ಲ ಎಂದು ಗೃಹ ಸಚಿವ ಡಾ.ಜಿ…
Read More »ವಿಜಯ ಲಕ್ಷ್ಮೀ ದರ್ಶನ್ ಮತ್ತು ಪವಿತ್ರಾ ಗೌಡ ಇನ್ಸ್ಟಾ ಪೋಸ್ಟ್ ವಾರ್ ಮತ್ತೆ ಮುಂದುವರೆದಿದೆ. ನಟಿ ಮತ್ತೆ ಪೋಸ್ಟ್ವೊಂದನ್ನು ಹಂಚಿಕೊಂಡಿದ್ದು, ಅದರಲ್ಲಿ ತನ್ನ ಪ್ರೀತಿಯ ಬಗ್ಗೆ ಹೇಳಿಕೊಂಡಿದ್ದಾರೆ.…
Read More »ಗದಗ: 75 ನೇ ವರ್ಷದ ಸಂವಿಧಾನ ಅಮೃತ ಮಹೋತ್ಸವದ ಸಂದರ್ಭದಲ್ಲಿ ರಾಜ್ಯ ಸರ್ಕಾರ ಸಂವಿಧಾನದ ಜಾಗೃತಿ ಬಗೆಗೆ ರಾಜ್ಯಾದ್ಯಂತ ಗ್ರಾಮ ಪಂಚಾಯತಿ, ಹೋಬಳಿ ಕೇಂದ್ರ ಮತ್ತು ಜಿಲ್ಲಾ…
Read More »ಬೆಂಗಳೂರು : ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗುವ ಅಂದು ಅನಿವಾರ್ಯವಾಗಿತ್ತು. ಆ ನಂತರ ನಾನು ಕಾಂಗ್ರೆಸ್ಲ್ಲಿದ್ದಾಗ ಶೆಟ್ಟರ್ಗೆ ಅನ್ಯಾಯ ಆಗಿದೆ. ಅದನ್ನು ಸರಿಪಡಿದಬೇಕು ಎಂದು ಬಿಜೆಪಿಯ ಪ್ರತಿಯೊಬ್ಬ…
Read More »ಕೊಪ್ಪಳ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆ ವಿಚಾರವಾಗಿ ಕೊಪ್ಪಳದಲ್ಲಿ ಸಚಿವ ಶಿವರಾಜ ತಂಗಡಗಿ ಪ್ರತಿಕ್ರಿಯೆ ನೀಡಿದ್ದು, ಶೆಟ್ಟರ್ ಬಿಜೆಪಿಗೆ ಹೋಗಿದ್ದು ನಮಗೇನು ತೊಂದ್ರೆ…
Read More »ವಿಜಯಪುರ : ಧ್ವಜರೋಹಣ ವೇಳೆ ಗಾಳಿಯಲ್ಲಿ ಗುಂಡು ಹಾರಿಸಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಹಿರೆರೂಗಿ ಗ್ರಾಮದಲ್ಲಿ ನಡೆದಿದೆ. ಗುಂಡು ಹಾರಿಸಿದ ವ್ಯಕ್ತಿ ಅದೇ ಗ್ರಾಮದ…
Read More »ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಐತಿಹಾಸಿಕ ಬಾದಾಮಿ ಬನಶಂಕರಿ ಅಮ್ಮನವರ ಮಹಾರಥೋತ್ಸವ ಶ್ರದ್ಧಾಭಕ್ತಿಗಳಿಂದ ಜರುಗಿತು.ಬಣದ ಹುಣ್ಣಿಮೆ ಹಿನ್ನೆಲೆ ಸಂಜೆ ಐದು ಗಂಟೆಗೆ ಜರುಗಿದ ಮಹಾರಥೋತ್ಸವಕ್ಕೆ ರಾಜ್ಯ-ಹೊರ ರಾಜ್ಯಗಳಿಂದ…
Read More »ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ ಶೆಟ್ಟರ್ ಬಿಜೆಪಿ ಸೇರ್ಪಡೆ ವಿಚಾರವಾಗಿ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದು, ಅವರು ಬಿಜೆಪಿಗೆ ಸೇರಿರುವುದು ನನಗೆ ವೈಯಕ್ತಿಕವಾಗಿ ಖುಷಿಯಾಗಿದೆ.…
Read More »ಕೊಪ್ಪಳ : ದೇಶದಲ್ಲಿ ಮೋದಿ ಹವಾ ಕಡಿಮೆ ಆಗಿದೆ. ದೇವರಾದ ಶ್ರೀರಾಮನ ಮುಂದಿಟ್ಟುಕೊಂಡು ರಾಜಕಾರಣ ಮಾಡಲು ಬಿಜೆಪಿ ಹೊರಟಿದೆ. ಇವರು ಹೀಗೆ ಹೋದ್ರೆ ದೇವರಾದ ರಾಮನಿಗೂ ಬೇಜಾರು…
Read More »ಫ್ರೀಡಂ ಟಿವಿ : ಒಂದು ಕಡೆ ಕಾಟೇರಾ ಯಶಸ್ಸಿನ ಸಂಭ್ರಮದಲ್ಲಿದ್ದ ಡಿ ಬಾಸ್ಗೆ ಇದೀಗ ಮತ್ತೊಂದು ಸುತ್ತಿಗೆ ನೆಮ್ಮದಿ ಇಲ್ಲದಂತಾಗಿದೆ.. ಪದೇ ಪದೇ ದರ್ಶನ್ ಟಾರ್ಗೆಟ್ ಆಗೋದು…
Read More »ಮಂಡ್ಯ : ಮೇಲುಕೋಟೆ ಶಿಕ್ಷಕಿಯ ದೀಪಿಕಾ ಕೊಲೆ ಪ್ರಕರಣದ ಅಸಲಿ ಕಾರಣ ಬಟಾಬಯಲಾಗಿದೆ. ನನ್ನ ಹೆಂಡತಿ ನನ್ನನ್ನು ಮತ್ತು ಮಗುವನ್ನ ಒಂದು ಗಂಟೆಯೂ ಬಿಟ್ಟೇ ಇರುತ್ತಿರಲಿಲ್ಲ ಎಂದು…
Read More »ಬಿಗ್ ಬಾಸ್ ಸೀಝನ್ ೧೦ ಮುಗಿಯುವ ಹಂತದಲ್ಲಿರುವಾಗ ಬಿಗ್ ಬಾಸ್ ಸ್ಪರ್ಧಿ ಡ್ರೋನ್ ಪ್ರತಾಪ್ ವಿರುದ್ಧ ಮತ್ತೊಂದು ಆರೋಪ ಕೇಳಿ ಬಂದಿದೆ,ಪುಣೆಯ ಸಂಸ್ಥೆಯೊಂದರಿಂದ ಲಕ್ಷಾಂತರ ರೂಪಾಯಿ ಹಣ…
Read More »ಮಂಡ್ಯ : ಅವನೊಬ್ಬ ಕಿಲಾಡಿ ಕಳ್ಳ..ಎಲ್ರೂ ಒಂಥರಾ ಆದ್ರೆ, ಈ ಕಳ್ಳನ ಖತರ್ನಾಕ್ ಕೃತ್ಯಗಳೇ ಡಿಫ್ರೆಂಟ್.. ಹೌದು ಇವನು ಕತ್ತಲಲ್ಲಿ ಹೊಂಚಾಕಿ ಸಂಚು ಮಾಡಿ ಕಳ್ಳತನ ಮಾಡ್ತಾ…
Read More »ಮೈಸೂರು ; ಸಿಎಂ ಕಾರ್ಯಕ್ರಮದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಚೆಸ್ಕಾಂ ಎಂಡಿಯನ್ನ ಅಮಾನತುಗೊಳಿಸಲಾಗಿದೆ. ಸಿ.ಎನ್.ಶ್ರೀಧರ್ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ…
Read More »ಬೆಂಗಳೂರು : ಲೋಕಸಭೆ ಚುನಾವಣೆ ಮುಂಚೆ ರಾಜ್ಯ ರಾಜಕಾರಣದಲ್ಲಿ ದೊಡ್ಡ ಪ್ರಮಾಣದ ರಾಜಕೀಯ ಬೆಳವಣಿಗೆ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ. ಮಾಜಿ…
Read More »ಬೆಂಗಳೂರು : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಹೋದ ಬೆನ್ನಲ್ಲೇ ಡಿಸಿಎಂ ಡಿ.ಕೆ ಶಿವಕುಮಾರ್ ಅಲರ್ಟ್ ಆಗಿದ್ದಾರೆ. ಮಹತ್ವದ ಬೆಳವಣಿಗೆಯಲ್ಲಿ ಮಾಜಿ ಡಿಸಿಎಂ ಅಥಣಿ…
Read More »ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆ ಆಗುತ್ತಲೇ, ಇತ್ತ ಡಿಕೆಶಿ ಆಪ್ತರಿಗೆ ಬಿಜೆಪಿ ಗಾಳ ಹಾಕ್ತಿದೆ. ಈ ನಿಟ್ಟಿನಲ್ಲಿ ಧಾರವಾಡ ಜಿಲ್ಲೆಯಲ್ಲಿ ರಾಜೀನಾಮೆ…
Read More »ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಮರಳಿದ್ದಾರೆ. ಹೀಗಾಗಿ ಪರಿಷತ್ ಸ್ಥಾನಕ್ಕೆ ಶೆಟ್ಟರ್, ರಾಜೀನಾಮೆ ನೀಡಿದ್ದು, ವಿಧಾನ ಪರಿಷತ್ ಸದಸ್ಯತ್ವ ಖಾಲಿಯಾಗಿದೆ. ಈ ಹಿನ್ನೆಲೆಯಲ್ಲಿ ತೆರವಾಗಿರುವ…
Read More »ನವದೆಹಲಿ: ಮರಳಿ ಬಿಜೆಪಿಗೆ (BJP ) ಬರಬೇಕು ಅನ್ನೋದು ಪಕ್ಷದ ಎಲ್ಲರ ಆಶಯವಾಗಿತ್ತು. ಇಂದು ಬೆಳಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit shah) ಸೇರಿದಂತೆ…
Read More »ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ಸಾಗಿದ್ದಕ್ಕೆ ಡಿಸಿಎಂ ಡಿಕೆಶಿ ಕೆಂಡಾಮಂಡಲವಾಗಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಶೆಟ್ಟರ್ ದ್ರೋಹ ಮಾಡಿದ್ದಾರೆ. ಜನ ಅವರನ್ನ ತಿರಸ್ಕರಿಸಿದ್ದರು. ಆದರೂ ನಾವು ಅವರನ್ನ ಎಂ ಎಲ್…
Read More »ಮಾಜಿ ಸಿಎಂ ಶೆಟ್ಟರ್ ಬಿಜೆಪಿಗೆ ವಾಪಸ್ ಹೋಗಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಬಿಜೆಪಿ ನನಗೆ ಅವಮಾನ ಮಾಡಿದೆ ಎಂದು ಕಾಂಗ್ರೆಸ್ ಗೆ ಬಂದಿದ್ದರು. ಅವರಿಗೆ ಟಿಕೆಟ್…
Read More »ನವದೆಹಲಿ : ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಮಾಜಿ ಮುಖ್ಯಮಂತ್ರಿಯೂ ಆಗಿರುವ ಕಾಂಗ್ರೆಸ್ ಎಂಎಲ್ಸಿ ಜಗದೀಶ್ ಶೆಟ್ಟರ್ (Jagadish Shettar) ಅವರು ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ…
Read More »ಫ್ರೀಡಂ ಟಿವಿ ನೀಡಿದ್ದ ರಾಜ್ಯ ರಾಜಕಾರಣದಲ್ಲಿ ಸ್ಫೋಟಕ ಎಕ್ಸ್ ಕ್ಲ್ಯೂಸೀವ್ ಸುದ್ದಿ ಸತ್ಯವಾಗಿ ಹೊರಹೊಮ್ಮಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸ್ ಎಂಬ ಸುದ್ದಿಯನ್ನು ಫ್ರೀಡಂ…
Read More »ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯಲು ಆರಂಭವಾಗಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್…
Read More »ಬೆಂಗಳೂರು : ಬಿಟ್ ಕಾಯಿನ್ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ವಿಚಾರಣೆಗೆ ಕರೆದವರನ್ನೆಲ್ಲಾ ನಿನ್ನೆ ವಶಕ್ಕೆ ಪಡೆದಿತ್ತು. ಈ ಪೈಕಿ ಇಬ್ಬರು ಪೊಲೀಸರು ಎಂದು ಇದೀಗ ತಿಳಿದುಬಂದಿದೆ.…
Read More »ರಾಯಚೂರು: ಗ್ರಾಮ ಪಂಚಾಯತಿ ನೌಕರರಿಗೆ ಪ್ರತಿ ತಿಂಗಳು ವೇತನ ಪಾವತಿ, ಕಾರ್ಖಾನೆ ಕಾರ್ಮಿಕರಿಗೆ ಕನಿಷ್ಟ ವೇತನ ಹಾಗೂ ಕಾನೂನು ಬದ್ಧ ಸೌಲಭ್ಯಗಳನ್ನು ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು…
Read More »ಗದಗ: ನಗರದ ಭೀಮಸೇನ್ ಜೋಶಿ ಜಿಲ್ಲಾ ರಂಗಮಂದಿರದಲ್ಲಿ ಬುಧವಾರದಂದು ರಾಜ್ಯ ಮಟ್ಟದ ಆಪ್ತ ಸಮಾಲೋಚಕರ ಕಾರ್ಯಾಗಾರದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮ ಜರುಗಿತು. ಜಿಲ್ಲಾಧಿಕಾರಿ ವೈಶಾಲಿ…
Read More »ಮೈಸೂರು : ಜಿಲ್ಲಾಡಳಿತದ ವತಿಯಿಂದ ಮಾರ್ಚ್ 16 ರಿಂದ 28 ರವರೆಗೆ ಮೇಲುಕೋಟೆ ವೈರಮುಡಿ ಬ್ರಹ್ಮೋತ್ಸವಗಳು ನಡೆಯಲಿದ್ದು, ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಕೃಷಿ ಹಾಗೂ…
Read More »ತುಮಕೂರು : ನಾನು ತುಮಕೂರಿನಿಂದ ಸ್ಪರ್ಧೆ ಮಾಡಲ್ಲ. ಚಿಕ್ಕಮಗಳೂರು- ಉಡುಪಿ ಕ್ಷೇತ್ರದಿಂದಲ್ಲೇ ಸ್ಪರ್ಧೆ ಮಾಡ್ತೀನಿ ಎಂದು ತುಮಕೂರಿನಲ್ಲಿ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಹೇಳಿದರು. ತುಮಕೂರಿನಿಂದ ಸ್ಪರ್ಧೆ…
Read More »ಚಿತ್ರದುರ್ಗ : ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ವತಿಯಿಂದ ಇದೇ ಜ.28 ರಂದು ಮೈಸೂರಿನ ಪುರಭವನದಲ್ಲಿ ರಾಜ್ಯ ಮಟ್ಟದ ಅಲೆಮಾರಿ ಮತ್ತು ಅರೆ ಅಲೆಮಾರಿ…
Read More »ವರದಿ : ಕುಮಾರಸ್ವಾಮಿ, ಚಿತ್ರದುರ್ಗ
Read More »ಬೆಂಗಳೂರು : ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಪಟ್ಟಿದ್ದ ರೋಗಿಗಳಿಗೆ ಮಿದುಳು ಟ್ಯೂಮರ್ ಬಯಾಪ್ಸಿ ಸ್ಯಾ೦ಪಲ್ಸ್ಗಳನ್ನ ಕದ್ದು ಅಕ್ರಮವಾಗಿ…
Read More »ಚಿಕ್ಕಬಳ್ಳಾಪುರ : ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಗ್ರಾಮಪಂಚಾಯಿತಿ ನೌಕರರು ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಎದುರು ಬೃಹತ್ ಪ್ರತಿಭಟನೆ ನಡೆಸಿದ್ರು. ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ…
Read More »ಚಾಮರಾಜನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತರು 150 ಕಿಲೋಮೀಟರ್ ಪಾದಯಾತ್ರೆ ನಡೆಸಿದರು. ಹಸಿರು ಸೇನೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಮಲೆ ಮಹದೇಶ್ವರ ಬೆಟ್ಟದಿಂದ ಪಾದಯಾತ್ರೆ…
Read More »ಮಂಡ್ಯ : ಎಸ್ಇಟಿ ಶಾಲೆಯ ಶಿಕ್ಷಕಿಯನ್ನು ಯೋಗಾನರಸಿಂಹ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಕೊಲೆ ಮಾಡಿ ಮಣ್ಣಿನಲ್ಲಿ ಹೂತು ಹಾಕಿ ತಲೆ ಮರೆಸಿಕೊಂಡಿದ್ದ ಆರೋಪಿ ನಿತೀಶ್ನನ್ನು ಮಂಡ್ಯ ಜಿಲ್ಲಾ…
Read More »ಕೋಲಾರ : ರಾಮ ಮಂದಿರ ಪ್ರತಿಷ್ಠಾಪನೆ ಸಮಯದಲ್ಲಿ ಪ್ರಧಾನಿ ನರೇಂದ್ರ ಮೋದಿ, ಉಪವಾಸ ಇದ್ರಾ.? ಇಲ್ಲವಾ ಅಂತ ನಾನು ನೋಡಿದ್ದಿನಾ..? ಅಥವಾ ನೀವು ನೋಡಿದ್ದಿರ ಹೇಳಿ.? ಯಾರು…
Read More »ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ಭಾರತದಲ್ಲಿ ಅಚ್ಚರಿಯ ಫಲಿತಾಂಶ ಬರಲಿದೆ. ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡಿನಲ್ಲೂ ಬಿಜೆಪಿಗೆ ಹೆಚ್ಚಿನ ಸ್ಥಾನ ಬರುವ ನಿರೀಕ್ಷೆ ಇದೆ ಎಂದು ಮಾಜಿ…
Read More »ಕಲಬುರಗಿ : ಮಲ್ಲಿಕಾರ್ಜುನ ಖರ್ಗೆ ಅವರನ್ನು ಚಕ್ರವರ್ತಿ ಸೂಲಿಬೆಲೆ ಅವಾಚ್ಯವಾಗಿ ನಿಂದಿಸಿದ ವಿಚಾರ ಕುರಿತು ಮಾತನಾಡಿದ ಅವರು, ಸೂಲಿಬೆಲೆ ಚಕ್ರವರ್ತಿ ಬಗ್ಗೆ ಮಾತಾಡಲು ಏನೂ ಇಲ್ಲ, ಕೇಸ್…
Read More »ಚಾಮರಾಜನಗರ : ಐತಿಹಾಸಿಕ ಚಿಕ್ಕಲ್ಲೂರು ಜಾತ್ರೆಗೆ ಕ್ಷಣಗಣನೆ. ಗಡಿಜಿಲ್ಲೆಯಲ್ಲಿ ನಡೆಯಲಿರುವ ಐತಿಹಾಸಿಕ ಚಿಕ್ಕಲ್ಲೂರು ಮಂಟೇಸ್ವಾಮಿ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಚಿಕ್ಕಲ್ಲೂರು ಗ್ರಾಮದಲ್ಲಿ…
Read More »ಹುಬ್ಬಳ್ಳಿ : ಕುರಿಗಾಹಿಗಳ ಮೇಲೆ ಅರಣ್ಯ ಇಲಾಖೆ ಸಿಬ್ಬಂದಿ ದೌರ್ಜನ್ಯ ಖಂಡಿಸಿ ಕುರಿಗಾಹಿಗಳಿಂದ ವಿನೂತನ ಪ್ರತಿಭಟನೆ ನಡೆಸಿದರು. ಹುಬ್ಬಳ್ಳಿಯಲ್ಲಿ ಕುರುಬ ಸಮಾಜ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸಿದ್ದು, ನಗರದ…
Read More »ವರದಿ : ಕುಮಾರ್, ಕೋಲಾರ
Read More »ಧಾರವಾಡ : ಧಾರವಾಡದಲ್ಲಿ ಸಿಐಟಿಯು ವತಿಯಿಂದ ಗ್ರಾ.ಪಂಚಾಯತಿ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ನಗರದ ಡಿಸಿ ಕಚೇರಿ ಎದುರು ಗ್ರಾ.ಪಂಚಾಯತಿ ನೌಕರರ ವಿವಿಧ ಬೇಡಿಕೆ…
Read More »ಬೆಂಗಳೂರು : ರಾಜ್ಯದ ಜನತೆಗೆ ಶೀಘ್ರದಲ್ಲೇ ಕರೆಂಟ್ ಶಾಕ್ ಫಿಕ್ಸ್. ವಿದ್ಯುತ್ ಗ್ರಾಹಕರಿಗೆ ಕರೆಂಟ್ ಶಾಕ್ ನೀಡಲು ಸಜ್ಜುಗೊಂಡು ಕೆಇಆರ್ಸಿ. ಗ್ಯಾರಂಟಿ ನಡುವೆ ರಾಜ್ಯದ ಜನರಿಗೆ ವಿದ್ಯುತ್…
Read More »ಬೆಂಗಳೂರು : ಯಾರಾಗ್ತಾರೆ ಜಯದೇವ ಆಸ್ಪತ್ರೆ ನಿರ್ದೆಶಕರು..? ಜಯದೇವ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ್ ಜನವರಿ 31 ಕ್ಕೆ ನಿವೃತ್ತಿ. ಜಯದೇವ ಆಸ್ಪತ್ರೆಯಲ್ಲಿ ಕಳೆದ 36 ವರ್ಷಗಳಿಂದ…
Read More »ಬಾಗಲಕೋಟೆ : ಬಾಗಲಕೋಟೆಯಲ್ಲಿ ಕಳಪೆ ಬೀಜ ಪೂರೈಕೆ ಮಾಡಿದ ಕಂಪನಿಗಳ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ಕಳಪೆ ಬೀಜ ಪೂರೈಸಿರುವ ಬಾಗಲಕೋಟೆಯ ಕಿರಣ ಹಾಗೂ ಕಿಸಾನ್ ಸೀಡ್ಸ್…
Read More »ಬೆಂಗಳೂರು : ಅಸ್ಸಾಂ ನಲ್ಲಿ ಭಾರತ್ ನ್ಯಾಯ್ ಝೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಗೆ ಅಡ್ಡಿ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಇಡೀ ದೇಶದಲ್ಲಿ ಪ್ರತಿಭಟನೆ ನಡೆಸಿತು. ಬೆಂಗಳೂರಿನಲ್ಲೂ ಸಹ…
Read More »ಗದಗ : ಗದಗ ಜಿಲ್ಲಾ ಪೋಲಿಸ್ ಇಲಾಖೆ ಭರ್ಜರಿ ಕಾರ್ಯಾಚರಣೆ ನಡೆಸಿ, ವಿವಿಧ ಕಳ್ಳತನ ಪ್ರಕರಣ ಬೇದಿಸಿ ಮೂಲ ವಾರಸುದಾರರಿಗೆ ಟ್ರ್ಯಾಕ್ಟರ್ ಟೇಲರ್, ಬೈಕ್, ಮೊಬೈಲ್, ಚಿನ್ನದ…
Read More »ವರದಿ : ಅಶೋಕ್ , ಮೈಸೂರು
Read More »ಹುಬ್ಬಳ್ಳಿ : ಆಸ್ತಿ ವಿಚಾರಕ್ಕೆ ಜನನಿಬಿಡ ಪ್ರದೇಶದಲ್ಲಿ ಕಲಕ್ಕೆ ಇಳಿದ ಅಣ್ಣತಮ್ಮಂದಿರು . ಆಸ್ತಿ ವಿಚಾರಕ್ಕೆ ಮಿನಿ ವಿಧಾನಸೌದಲ್ಲಿಯೇ ಚಾಕು ಹಿಡಿದು ನುಗ್ಗಿದ ಅಣ್ಣತಮ್ಮಂದಿರು. ವಿಚಾರಕ್ಕಾಗಿ ಅಣ್ಣತಮ್ಮಂದಿರಿಂದ…
Read More »ಮೈಸೂರು : ಜಗಳ ಬಿಡಿಸಲು ಬಂದ ಪಕ್ಕದ ಮನೆ ಮಹಿಳೆ ಕೊಲೆ ಪ್ರಕರಣ ಅಪರಾಧಿಗೆ ಮೈಸೂರು ಜಿಲ್ಳಾ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.…
Read More »ಬೆಂಗಳೂರು : ಮುದ್ರಾ ಯೋಜನೆಯಲ್ಲಿ ಲೋನ್ ಪಡೆಯಲು ಅನ್ಲೈನ್ ನಲ್ಲಿ ಸರ್ಚ್ ಮಾಡುವವರೇ ಎಚ್ಚರ. ಪ್ರಧಾನಮಂತ್ರಿ ಮುದ್ರಾ ಯೋಜನೆಯ ಹೆಸರಲ್ಲಿ ಸಾಲ ನೀಡೋದಾಗಿ ಹೇಳಿ ವಂಚಿಸಿರುವ ಘಟನೆ…
Read More »ಬೆಂಗಳೂರು : ಹೆಚ್ಚಿನ ಲಾಭ ಕೊಡುವ ಹೆಸರಿನಲ್ಲಿ ಹಣ ಹೂಡಿಕೆ ಮಾಡಿಸಿ ವಂಚಿಸಿದ ಗ್ಯಾಂಗ್ ಅರೆಸ್ಟ್ ಆಗಿದೆ. ಕಾಟನ್ ಪೇಟೆ ಪೊಲೀಸ್ ಠಾಣೆ ಯಲ್ಲಿ ದಾಖಲಾಗಿದ್ದ ವಂಚನೆ…
Read More »ಬೆಂಗಳೂರು : ಟ್ಯೂಷನ್ ಗೆ ಹೋದ ಬಾಲಕನ ಮಿಸ್ಸಿಂಗ್ ಪ್ರಕರಣ ಸುಖಾಂತ್ಯ ಕಂಡಿದೆ. ಮಾರತ್ಹಳ್ಳಿ ಸೇತುವೆ ಬಳಿಯಿಂದ ನಾಪತ್ತೆಯಾಗಿದ್ದ 12 ವರ್ಷದ ಬಾಲಕ ಪರಿಣವ್ ಇದೀಗ ಹೈದರಾಬಾದ್…
Read More »ಬೀದರ್ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೊ ನ್ಯಾಯ ಯಾತ್ರೆ ವೇಳೆ ಅಸ್ಸಾಂನಲ್ಲಿ ರಾಹುಲ್ ಗಾಂಧಿ ಮೇಲೆ ಹಲ್ಲೆ ಮಾಡಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರ…
Read More »ಬೆಂಗಳೂರು : ಸುಭಾಷ್ ಚಂದ್ರ ಬೋಸ್ ಅಪ್ರತಿಮ ದೇಶಪ್ರೇಮಿ ಹಾಗೂ ಸ್ವಾತಂತ್ರ್ಯ ಹೋರಾಟಗಾರರು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ನೇತಾಜಿ ಸುಭಾಷ್ ಚಂದ್ರ…
Read More »ಚಿತ್ರದುರ್ಗ : ರಾಮನನ್ನು ಬೀದಿ ಬೀದಿಯಲ್ಲಿ ಬಿಜೆಪಿಯವರು ಆಟ ಆಡಿಸಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ವ್ಯಂಗ್ಯವಾಡಿದ್ದಾರೆ. ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ…
Read More »ವರದಿ : ಕುಮಾರಸ್ವಾಮಿ , ಚಿತ್ರದುರ್ಗ
Read More »ಭಾರತೀಯ ಉಪಖಂಡದ ಕಾಶ್ಮೀರ ಪ್ರದೇಶದಲ್ಲಿ ಪ್ರತಿಷ್ಠಿತ ರಾಜಕೀಯ ಕುಟುಂಬದಲ್ಲಿ ಜನಿಸಿದ , ಕಾಶ್ಮೀರದ ಸಿಂಹ ಎಂದು ಕರೆಯಲ್ಪಡುವ ಶೇಖ್ ಮುಹಮ್ಮದ್ ಅಬ್ದುಲ್ಲಾರ ಪುತ್ರ ಫಾರೂಕ್ ಅಬ್ದುಲ್ಲಾ ಕೇವಲ…
Read More »ಚಿತ್ರದುರ್ಗ : ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಯಾಗಿ ಟಿ. ವೆಂಕಟೇಶ್ ಅವರು ಮಂಗಳವಾರದಂದು ಅಧಿಕಾರ ವಹಿಸಿಕೊಂಡರು. ಜಿಲ್ಲಾಧಿಕಾರಿಯಾಗಿದ್ದ ದಿವ್ಯಪ್ರಭು ಜಿ.ಆರ್.ಜೆ. ಅವರನ್ನು ಸರ್ಕಾರ ವರ್ಗಾವಣೆಗೊಳಿಸಿ, ವೆಂಕಟೇಶ್ ಅವರನ್ನು ಜಿಲ್ಲಾಧಿಕಾರಿಯಾಗಿ…
Read More »ಹುಬ್ಬಳ್ಳಿ : ಬಿಸಿಯೂಟ ಯೋಜನೆಯ ಅಡುಗೆ ಸಹಾಯಕರಾಗಿರುವ ಹಾಗೂ ವಿವಿಧ ಸಿಕ್ಕಿಂನಲ್ಲಿ ಕೆಲಸ ಮಾಡುವವರಿಗೆ ಕನಿಷ್ಠ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ಬಿಸಿಯೂಟ…
Read More »ವರದಿ : ಯತೀಶ್ ಬಾಬು, ಮಂಡ್ಯ
Read More »ಹುಬ್ಬಳ್ಳಿ : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರಾತಿಷ್ಠಾಪನೆ ಆಗಿದೆ. ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ವಿಚಾರದಲ್ಲಿ ಸಿಎಂ ಅವರು ರಾಜಕೀಯ ಬೆರೆಸುವುದು ಸರಿಯಲ್ಲ. ಅಯೋಧ್ಯೆಯಲ್ಲಿ ಬಿಜೆಯವರು ಯಾರು ಕೆಲಸ ಮಾಡುತ್ತಿಲ್ಲ.…
Read More »ಬೆಳಗಾವಿ : ಬೆಳಗಾವಿಯಲ್ಲಿ ಕನ್ನಡ ನಾಮಫಲಕ ಕಡ್ಡಾಯವಾಗಿ ಅಳವಡಿಸುವಂತೆ ಕರವೇ ಶಿವರಾಮೇಗೌಡ ಬಣದ ರಾಜ್ಯಾಧ್ಯಕ್ಷ ಶಿವರಾಮೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಬೆಳಗಾವಿಯಲ್ಲಿ ಕನ್ನಡ ಬೋರ್ಡ್ ಹಾಕದರಿವುದನ್ನ ಖಂಡಿಸಿ…
Read More »ದೇವ್ ತಾಪ... ಯಾರ್ ತಾನೇ ಕೇಳಿಲ್ಲ ಹೇಳಿ ಈ ಹೆಸರು ,ಕುಸ್ತಿ ಪಟುಗಳ ಪೈಕಿ ಅತ್ಯಂತ ಕಿಲಾಡಿ ಕುಸ್ತಿ ಪಟು ,ನೋಡೋದಿಕ್ಕೆ ಕುಬ್ಜ…ಜಸ್ಟ್ ನಾಲ್ಕೂವರೆ ಅಡಿ ಹೈಟು…ಮಾಡೋ…
Read More »ಚಾಮರಾಜನಗರ: ರಾಹುಲ್ ಗಾಂಧಿ ಅವರ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ಅನುಮತಿ ನಿರಾಕರಿಸಿರುವ ಅಸ್ಸಾಂ ಸರ್ಕಾರ ಹಾಹು ಪಾದ ಯಾತ್ರೆ ವೇಳೆ ಹಲ್ಲೆ ನಡೆಸಿರುವ ಕಿಡಿಗೇಡಿಗಳ ಕೃತ್ಯವನ್ನು…
Read More »ಚಾಮರಾಜನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಹಾಗೂ ಬಿಸಿಯೂಟ ನೌಕರರು ಇಂದು ಬೃಹತ್ ಪ್ರತಿಭನಾ ಮೆರವಣಿಗೆ ಮೂಲಕ ಸಂಸದರ ಕಚೇರಿ ಚಲೋ ನಡೆಸಿದರು. ಚಾಮರಾಜನಗರದ ಚಾಮರಾಜೇಶ್ವರ…
Read More »ಬೆಂಗಳೂರು : ಬೆಂಗಳೂರಲ್ಲಿ ಹಿಟ್ ಅಂಡ್ ರನ್ ಪ್ರಕರಣ ಎದೆ ನಡುಗಿಸುವಂತಿದೆ. ಭಯಾನಕ ದೃಶ್ಯ ಕಾರು ಬ್ಯಾನೆಟ್ ಮೇಲೆ ಕುಳಿತವನನ್ನು ಎಳೆದೊಯ್ದು ಪುಂಡಾಟ, ಬ್ಯಾನೆಟ್ ಮೇಲೆ ಮಲಗಿದ್ರು…
Read More »ಗದಗ : ಸಾಲಬಾದೆ ತಾಳಲಾರದೆ ಇಂದು ನಸುಕಿನ ಜಾವ ರೈತ ಬಾವಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗದಗ ತಾಲೂಕಿನ ಹಿರೇಕೊಪ್ಪ ಗ್ರಾಮದ ರೈತ ಬಸಯ್ಯ…
Read More »ವರದಿ: ಚಂದ್ರಶೇಖರ್ , ಶಿಡ್ಲಘಟ್ಟ
Read More »ವರಧಿ = ಬಸವರಾಜ್ ವಿಜಯಪುರ
Read More »ಶಿರಾ : ಕರ್ನಾಟಕ ಸರ್ಕಾರ ಜ. 8 ರಂದು ಸದಾಶಿವ ಆಯೋಗದ ಒಳಮೀಸಲಾತಿ ಜಾರಿಗೊಳಿಸುವುದರ ಬಗ್ಗೆ ರಾಜ್ಯ ದಸರ್ಕಾರದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ, ಸಂವಿಧಾನದ 341ರ…
Read More »ಬೆಂಗಳೂರು, ಜ. 22- ಇಂದು ಆಯೋಗ ಪ್ರಕಟಿಸಿರುವ ಕರ್ನಾಟಕ ರಾಜ್ಯದ ಅಂತಿಮ ಮತದಾರರ ಪಟ್ಟಿ ಕುರಿತು ರಾಜಕೀಯ ಪಕ್ಷಗಳು ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನಲೆಯಲ್ಲಿ ಕೂಲಂಕುಷವಾಗಿ…
Read More »ಮಧುಗಿರಿ : ನಾನು ಆಸ್ತಿಕನೆ, ನಾಸ್ತಿಕನಲ್ಲ. ನನಗೆ ರಾಮನ ಮೇಲೆ ಭಕ್ತಿ ಇಲ್ಲ, ನಾವು ರಾಮನ ವಿರೋಧಿಗಳು ಎಂದು ಹೆಳುವುದು ಸರಿಯಲ್ಲ ಎಮದು ಸಹಕಾರ ಸಚಿವ ಕೆ.ಎಸ್…
Read More »ಲೈಪ್ ಸ್ಟೈಲ್ : ಇಲಿ ಹಾಲು ತುಂಬಾ ದುಬಾರಿ ಆಗಿದ್ದು, ಇದನ್ನು ಪಡೆಯುವುದು ಅಷ್ಟು ಸುಲಭವಾದ ಮಾತಲ್ಲ. 30 ನಿಮಿಷಗಳ ಪ್ರಕ್ರಿಯೆಯಲ್ಲಿ ಇಲಿಯಿಂದ ಕೊಂಚ ಹಾಲು ಮಾತ್ರ…
Read More »ಕ್ಯಾನ್ಬೆರಾ: ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡ ರಾತ್ರಿ ಪಾರ್ಟಿ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮ್ಯಾಕ್ಸ್ ವೆಲ್ ಆಸ್ಪತ್ರೆ…
Read More »ಹುಬ್ಬಳ್ಳಿ : ರಾಮಭಕ್ತನಿಗಾಗಿ ಶ್ರೀರಾಮಚಂದ್ರ ಕಾಯುತ್ತಿದ್ದ, ಅದರಂತೆ ಇದೀಗ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ರಾಮಮಂದಿರ ಸ್ಥಾಪಿಸುವ ಮೂಲಕ ಶ್ರೀರಾಮನ ಕೃಪೆಗೆ ಪ್ರಧಾನಿಗಳು ಪಾತ್ರರಾಗಿದ್ದಾರೆ ಎಂದು ಕೇಂದ್ರ…
Read More »ಬೆಂಗಳೂರು: ಅಯೋಧ್ಯೆಯಲ್ಲಿ ಬಾಲರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿರುವ ಈ ಹೊತ್ತಿನಲ್ಲಿ ನಟ ಧ್ರುವ ಸರ್ಜಾ ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದಾರೆ. ಧ್ರುವ ಸರ್ಜಾ ಫಾರ್ಮ್ ಹೌಸ್…
Read More »ಮೈಸೂರು : ಅಯೋಧ್ಯೆ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಶ್ರೀರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು…
Read More »ಅಯೋಧ್ಯೆ : ಸಿಯಾವರ್ ರಾಮಚಂದ್ರ ಕೀ ಜೈಕಾರದೊಂದಿಗೆ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಇಂದು ನಮ್ಮ ರಾಮ ಬಂದ. ಎಲ್ಲ ತ್ಯಾಗ ಬಲಿದಾನದ ನಂತರ ರಾಮ…
Read More »ಅಯೋಧ್ಯೆ : ಅಯೋಧ್ಯೆ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ನಂತರ ದೇವಾಲಯದಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ , ಇಂದು ನಮ್ಮೆಲ್ಲರ…
Read More »ಬೆಂಗಳೂರು: ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರಗೆ ಸಂಕಷ್ಟ ಎದುರಾಗಿದೆ. ಅಬಕಾರಿ ಇಲಾಖೆಯಲ್ಲಿ ಅಕ್ರಮ ವರ್ಗಾವಣೆ, ಮನಿ ಲಾಂಡ್ರಿಂಗ್ ವಿಚಾರವಾಗಿ ಇಡಿಗೆ ದೂರು ಸಲ್ಲಿಕೆಯಾಗಿದೆ. ಸಮಾಜಿಕ ಕಾರ್ಯಕರ್ತ…
Read More »ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯ ಇಂದು ನೆರವೇರಿದೆ. ಪ್ರಧಾನಿ ಮೋದಿ ವಿಧಿ ವಿಧಾನಗಳನ್ನು ನಿರ್ವಹಿಸಿದ್ದಾರೆ. ರಾಮಮಂದಿರಕ್ಕೆ ಮೋದಿ ಪ್ರವೇಶದಿಂದ ಹಿಡಿದು ರಾಮಲಲ್ಲಾ ಪ್ರತಿಪ್ಠಾಪನೆವರೆಗೆ…
Read More »Big Boss : ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 10’ ರ ಗ್ರ್ಯಾಂಡ್ ಫಿನಾಲೆಗೆ ಇನ್ನೂ ಕೆಲವೇ ದಿನಗಳು ಬಾಕಿಯಿರುವಂತೆಯೇ, ಈ ಬಾರಿ…
Read More »ಶ್ರೀರಾಮ ಲಲ್ಲಾ ಮೂರ್ತಿ ಪ್ರತಿಷ್ಠಾಪನೆಯ ಸಂಭ್ರಮ ದೇಶದಲ್ಲಿ ಕಳೆಕಟ್ಟಿದೆ,ದೇಶದ ನಾನಾ ರಾಜ್ಯಗಳಲ್ಲಿ ಇಂದು ಶ್ರೀರಾಮನ ಭವ್ಯ ಮೆರವಣಿಗೆ ನಡೆಯುತ್ತಿದ್ದು ,ಜೈ ಶ್ರೀರಾಮ್ ಘೋಷಣೆ ಮೂಲಕ ಪುಷ್ಪಗಳನ್ನ ರಸ್ತೆಯುದ್ದಕ್ಕೂ…
Read More »ಕೊಡಗು : ಮಡಿಕೇರಿ ಕ್ಷೇತ್ರದ ಶಾಸಕರಾದ Dr. ಮಂತರ್ ಗೌಡ ಸೋಮವಾರಪೇಟೆ ರಾಮ ಮಂದಿರದಲ್ಲಿ ಪೂಜೆ ಸಲ್ಲಿಸಿದರು. ರಾಮನ ಪ್ರತಿಷ್ಟಾಪನೆ ಸಲುವಾಗಿ,ಕೊಡಗು ಜಿಲ್ಲೆಯಲ್ಲಿ ರಾಮ ಭಕ್ತರು ದೇವಸ್ಥಾನದಲ್ಲಿ…
Read More »ಮಂಡ್ಯ: ಕೇಂದ್ರದ ಆಯುಷ್ ಮಂತ್ರಾಲಯದ ಸಹಯೋಗದಲ್ಲಿ ನಾಗಮಂಗಲದ ಶ್ರೀರಂಗಪಟ್ಟಣದಲ್ಲಿ ಸ್ಥಾಪಿಸಲಾಗಿರುವ ಕೇಂದ್ರಿಯ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆಯನ್ನು ಕೇಂದ್ರ ಆಯುಷ್ ಸಚಿವ ಡಾ. ಮುಂಜಪರ ಮಹೇಂದ್ರಬಾಯ್…
Read More »ಬೆಲೆ ಇಳಿಕೆಯಿಂದ ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ಡಿಸೆಂಬರ್ ತಿಂಗಳಾಂತ್ಯದಲ್ಲಿ ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಿಸಿ ಆದೇಶಿಸಿತ್ತು. ಆದರೆ, ಇದುವರೆಗೆ ಯಾವುದೇ ಘೋಷಣೆ ಮಾಡದ ಮುಖ್ಯಮಂತ್ರಿ…
Read More »ಬೆಳಗಾವಿ : ಎಲೆಕ್ಟ್ರಿಕ್ ಓಕೆನವಾ(okinawa) ಕಂಪನಿಯ ಬೈಕ್ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಎಲೆಕ್ಟ್ರಿಕ್ ಬೈಕ್ ಸಂಪೂರ್ಣ ಸುಟ್ಟು ಕರಲಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ…
Read More »ಕಲಬುರ್ಗಿ : ರಾಮನ ಭಕ್ತಿಗೆ ಅಡ್ಡಿಪಡಿಸಿದರೆ ಶಕ್ತಿ ತೋರಿಸುತ್ತೆವೆಂದು ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಸುದ್ದಿಗೋಷ್ಟಿ ಮಾಡಿ ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು…
Read More »ಬೆಂಗಳೂರು : ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೆ ಸರಕಾರಕ್ಕೆ ೧೦೯. ೧೯ ಕೋಟಿ ನಷ್ಟ ಮಾಡಿದ ಆರೋಪದ ಮೇಲೆ ಕಿಯೋನಿಕ್ಸ್ ಎವೆರಾನ್ ವ್ಯಸ್ಥಾಪಕ…
Read More »ಬೆಂಗಳೂರು: ನಾಳೆ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕ್ಷಣಗಣನೆ ಶುರುವಾಗಿದೆ. ಮಾಜಿ ಪ್ರಧಾನಿ ದೇವೇಗೌಡ್ರ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ. ಹಾಗಾಗಿ ದೇವೇಗೌಡ್ರ ಕುಟುಂಬ ವಿಶೇಷ ವಿಮಾನದಲ್ಲಿ…
Read More »ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ನಡೆಯಲಿದ್ದು ದೇಶದ ವಿವಿಧೆಡೆಯೂ ಪೂಜಾ ಕಾರ್ಯಕ್ರಮ, ಭಜನೆಗಳು ನಡೆಯುತ್ತಿವೆ. ಅಯೋಧ್ಯೆಯಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳ ನೇರ ಪ್ರಸಾರವನ್ನೂ…
Read More »ಬೆಂಗಳೂರು : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಸಂದರ್ಭದಲ್ಲಿ ಅಶಾಂತಿ, ಅಡ್ಡಿ ಆತಂಕ, ಅಹಿತಕರ ಘಟನೆ ಉಂಟಾಗದಂತೆ ರಾಜ್ಯ ಸರಕಾರ ಮುನ್ನೆಚ್ಚರಿಕೆ…
Read More »ತುಮಕೂರು : ಆಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ನಾಳೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ನಾಳೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕೆಂದು ಬಿಜೆಪಿ…
Read More »ಚಿಕ್ಕೋಡಿ : ಸರ್ಕಾರ ತಾರತಮ್ಯ ನೀತಿಯನ್ನು ಖಂಡಿಸಿ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಿದರು. ರಮೇಶ್ ಜಾರಕಿಹೊಳಿ ಹಾಗೂ ಶ್ರೀಮಂತ ಪಾಟೀಲ್ ನೇತೃತ್ವದ ಪ್ರೊಟೆಸ್ಟ್…
Read More »ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಶ್ರೀರಾಮನ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ.ಮೈಸೂರು ಜಿಲ್ಲೆಯಲ್ಲಿ ರಾಮ ರಾಜಕಾರಣ ಸಮರ ತಾರಕಕ್ಕೇರಿದ್ದು, 24 ದಿನ ಉರಿಯುವ ಅಗರಬತ್ತಿಗೆ ಮೈಸೂರು…
Read More »ಕೋಟ್ಯಾಂತರ ಹಿಂದೂಗಳ ಕನಸು ನನಸಾಗಲು ಇನ್ನು ಒಂದೇ ದಿನ ಬಾಕಿ, ಶತಮಾನಗಳ ಹೋರಾಟಕ್ಕೆ ಇನ್ನೇನು ಕೆಲವೇ ಗಂಟೆಗಳಲ್ಲಿ ಫಲ ಸಿಗಲಿದೆ. ಹೌದು, ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದ…
Read More »ಹುಬ್ಬಳ್ಳಿ : ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಶ್ರೀರಾಮಸೇನಾ ಕಾರ್ಯಕರ್ತರು ವಿಭಿನ್ನವಾಗಿ ತಮ್ಮ ಹರಕೆ ತೀರಿಸಿದ್ದಾರೆ.…
Read More »ತುಮಕೂರು : ಇಂದು ಡಾ. ಶಿವಕುಮಾರ ಸ್ವಾಮೀಜಿಗಳ 5ನೇ ವರ್ಷದ ಪುಣ್ಯ ಸ್ಮರಣೆ ಹಿನ್ನೆಲೆ ತುಮಕೂರಿನ ಕ್ಕೆ ಮಾಜಿ ಸಿಎಂ ಯಡಿಯೂರಪ್ಪ ಭೇಟಿ ನೀಡಿದ್ದು, ಡಾ. ಶಿವಕುಮಾರ…
Read More »ಮೊನ್ನೇ ಅಷ್ಟೇ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಹಾಗೂ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಲೋಕಸಭಾ ಚುನಾವಣೆ ಸಂಬಂಧ…
Read More »ಕಲಬುರಗಿ : ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಈಚೆಗೆ ನಡೆದ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಸಂಘಟನೆಯ ಮುಕಂಡ ಚಕ್ರವರ್ತಿ ಸೂಲಿಬೆಲೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ…
Read More »ಕೊಪ್ಪಳ : ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ಭಾನುವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದು, ಸ್ಥಳೀಯ ಬಿಜೆಪಿ ಮುಖಂಡರು ಸಚಿವರು ಸ್ವಾಗತಿಸಿದ್ದಾರೆ. ಕೊಪ್ಪಳ ತಾಲೂಕಿನ ಗಂಗಾವತಿ…
Read More »ಯಾದಗಿರಿ : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಮಂದಿರ ಉದ್ಘಾಟನೆ ಕ್ಷಣಗಣನೆ ಬಾಕಿ ಇದೆ. ಆದರೆ, ದೇಶಾದ್ಯಂತ ಎಲ್ಲಡೇ ಶ್ರೀರಾಮನ ಸ್ಮರಣೆ ಜೋರಾಗಿದೆ. ಯಾದಗಿರಿ ನಗರದಲ್ಲಿ ಪುಟ್ಟ ಮಕ್ಕಳು…
Read More »ಗದಗ : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ದಿನಗಣನೆಗಳು ಬಾಕಿ ಇವೆ. ಶ್ರೀರಾಮ ಮಂದಿರ ಉದ್ಘಾಟನೆ ನೆನಪಾರ್ಥವಾಗಿ ಗದಗನಲ್ಲಿ ರಾಮ ಭಕ್ತರೊಬ್ಬರು ವಿಭಿನ್ನ ಕಾರ್ಯಕ್ಕೆ ಮುಂದಾಗಿದ್ದಾರೆ. ನಗರದ…
Read More »ಆನೇಕಲ್, ಜ.20: ಬೆಂಗಳೂರಿನ ತಾಲೂಕು ಕಚೇರಿಗಳಿಗೆ ದಿಢೀರ್ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಉತ್ತರ, ಬೆಂಗಳುರು ದಕ್ಷಿಣ, ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ದೊಡ್ಡಬಳ್ಳಾಪುರ, ತಾಲ್ಲೂಕು ಕಛೇರಿಗಳ…
Read More »ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ರೈತರು ಸಹಕಾರಿ ಬ್ಯಾಂಕ್ಗಳಲ್ಲಿ ಪಡೆದಿರುವ ಮದ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಿ…
Read More »ಕೋಲಾರ : ಅಯೋಧ್ಯೆ ರಾಮ ಮಂದಿರ ನಿರ್ಮಾಣದಲ್ಲಿ ಚಿನ್ನದ ನಾಡು ಕೋಲಾರದ ಕೊಡುಗೆ ಸಹ ಅಪಾರವಾಗಿದ್ದು ರಾಮಲಲ್ಲಾನ ವಿಗ್ರಹ ಕೆತ್ತನೆ ಮಾಡಿದ ಕಲ್ಲನ್ನು ಕೋಲಾರದ ವಿಜ್ಞಾನಿ ಅಂತಿಮಗೊಳಿಸಿದ್ದಾರೆ…
Read More »ರಾಯಚೂರು : ಅಯೋಧ್ಯ ರಾಮ ಜನ್ಮಭೂಮಿಯಲ್ಲಿ ಜನವರಿ 22 ರಂದು ಪ್ರಭು ಶ್ರೀರಾಮಚಂದ್ರನ ದೇವಾಲಯ ಲೋಕಾರ್ಪಣೆ ಹಿನ್ನಲೆ. ಜನವರಿ 23 ರಿಂದ 48 ದಿನ ಅಯೋಧ್ಯೆಯಲ್ಲಿ ಬ್ರಹ್ಮ…
Read More »ಮೈಸೂರು ; ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿದೆ. ಈಗಾಗಲೇ ರಾಮಲಲ್ಲಾನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಜನವರಿ 22 ರಂದು ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ…
Read More »ಮೈಸೂರು : ಬಾಲರಾಮನ ಮೂರ್ತಿ ಕೆತ್ತನೆಗೆ ಶಿಲೆ ಸಿಕ್ಕ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಲಾಗುತ್ತೆ ಎಂದು ಮೈಸೂರಿನಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಘೋಷಣೆ ಮಾಡಿದ್ದಾರೆ. ಜನವರಿ…
Read More »
















































































































































