ಮಂಡ್ಯ : ಇಂದು ಮಂಡ್ಯದಲ್ಲಿ ಕಾಂಗ್ರೆಸ್ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಬೃಹತ್ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಶಾಂತಿ ಕಾಲೇಜು ಮುಂಭಾಗದ ಮೈದಾನದಲ್ಲಿ…
Read More »FREEDOMTV
ಶಿವಮೊಗ್ಗ : ಜಿಲ್ಲೆಯ ಗೋಪಾಳ ಗೌಡ ಬಡಾವಣೆಯಲ್ಲಿರುವ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳು ಮತ್ತು ಹೊರಗಿನವರ ಹಾವಳಿ ಹೆಚ್ಚಾಗಿದೆ ಎಂದು ದೂರು ಬಂದಿದೆ.…
Read More »ಮೈಸೂರು : ಹೆತ್ತವರಿಂದ ದೂರವಾದವರಿಗೆ ಗೊತ್ತು, ಆ ನೋವು ಏನು ಅಂತ. ಇಲ್ಲೊಂದು ಮಹಿಳೆಯ ಕಥೆ ನೋಡಿದ್ರೆ ಅಯ್ಯೋ ಪಾಪ ಅನ್ಸುತ್ತೆ. ಹೌದು, ಈಕೆ ಬೆಳೆದಿದ್ದೆಲ್ಲಾ ದೂರದ…
Read More »ಬೆಂಗಳೂರು : ಪಿಎಸ್ಐ ನೇಮಕಾತಿ ಅಕ್ರಮ ಹಗರಣದಲ್ಲಿ ಮೂವರು ಆರೋಪಿಗಳನ್ನ ಕಲಬುರಗಿಯಲ್ಲಿ ಸಿಐಡಿ ಪೊಲೀಸರು ಬಂಧಿಸಿದ್ದಾರೆ.ಷಹಾಬಾದ್ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮದರ್ಜೆ ಸಹಾಯಕನಾಗಿದ್ದ ಚಂದ್ರಕಾಂತ್ ಪ್ಯಾಟಿ, ಸ್ಪರ್ಧಾತ್ಮಕ…
Read More »ಮೈಸೂರು : ಮೈಸೂರು ತಾಲ್ಲೂಕಿನ ರಾಮನಹುಂಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಚಿರತೆ ಬಿದ್ದಿದೆ. ಇನ್ನೂ ಬೋನಿಗೆ ಬಿದ್ದ ಚಿರತೆ 2ವರ್ಷದ ಹೆಣ್ಣು ಚಿರತೆ. ಜಯಪುರ,…
Read More »ಮಂಗಳೂರು : ಏರ್ಪೋಟ್ನಲ್ಲಿ ಕಸ್ಟಮ್ಸ್ ಅಧಿಕಾರಿಗಳು ತುಂಬಾನೇ ಅಲರ್ಟ್ ಆಗಿರ್ತಾರೆ. ಯಾಕೆಂದರೆ ಕೆಲ ಖದೀಮರು ನಿಷೇಧಿತ ವಸ್ತುಗಳನ್ನು ಹೊರ ದೇಶಗಳಿಂದ ತರ್ತಾರೆ. ಇನ್ನು ಏರ್ ಪೋರ್ಟ್ಗೆ ಬಂದಿಳಿದ…
Read More »ಆನೇಕಲ್ : ತಮಿಳುನಾಡಿನ ಡೆಂಕಣಿಕೋಟೆ ಕಾಡಂಚಿನಲ್ಲಿ ಸಂಚರಿಸಿದ ಒಂಟಿ ಸಲಗದ ದಾಳಿಗೆ ಇಬ್ಬರು ಮಹಿಳೆಯರು ಸೇರಿ ಎರಡು ಹಸುಗಳು ಬಲಿಯಾಗಿವೆ. ಸಹಜವಾಗಿ ಪರಿಚಿತ ಕಾಡಾನೆ ನಾಡಿಗೆ ಬರುತ್ತಿದ್ದು…
Read More »ಚಿತ್ರದುರ್ಗ ; ಹೊಸದುರ್ಗ ತಾಲೂಕಿನ ಗುಡ್ಡದ ನೆಲ್ಲಿಕೆರೆ ಗ್ರಾಮದಲ್ಲಿ ವೈದ್ಯರು ಹೈ ಡೋಸ್ ಇಂಜಕ್ಷನ್ ನೀಡಿದ್ದರಿಂದ 12 ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಸದುರ್ಗ ತಾಲೂಕಿನ…
Read More »ಕೊಪ್ಪಳ : ಕನ್ನಡ ಮತ್ತು ಪ್ರವಾಸೋದ್ಯಮ ಇಲಾಖೆಯಿಂದ ಮಾರ್ಚ್ 11,12 ರಂದು ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಉತ್ಸವ ನಡೆಯಲಿದೆ ಎಂದು ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ…
Read More »ದೆಹಲಿಯಲ್ಲಿ ನಡೆಯುತ್ತಿರುವ ಕಾರ್ಯಕಾರಣಿ ಸಭೆಯಿಂದ ರಾಜ್ಯ ಬಿಜೆಪಿಗೆ ಶಾಕಿಂಗ್ ನ್ಯೂಸ್ ಬಂದಿದೆ. ದೆಹಲಿಯ ವರಿಷ್ಠರು ರವಾನಿಸಿದ ಸ್ಫೋಟಕ ಸಂದೇಶಕ್ಕೆ ರಾಜ್ಯ ಬಿಜೆಪಿ ತತ್ತರಿಸಿದೆ. ದೆಹಲಿ ಬಿಜೆಪಿ ಹೈಕಮಾಂಡ್ ನಡೆಸಿದ…
Read More »ಚಿಕ್ಕೋಡಿ : ಬೆಲ್ಲ ಉತ್ಪಾದನೆ, ಎಥೆನಾಲ್ ಉದ್ಯಮಿ ಅಶೋಕ ಅಸ್ಕಿಗೆ ಕಿರುಕುಳ ಹಿನ್ನೆಲೆ ಅಳಗವಾಡಿ ಗ್ರಾಮದ ಕಾರ್ಖಾನೆಯಲ್ಲಿ ಸಚಿವರ ವಿರುದ್ಧ ಸಾವಿರಾರು ರೈತರ ಆಕ್ರೋಶ ವ್ಯಕ್ತಪಡಿಸಿದ್ರು. ಬೆಳಗಾವಿ…
Read More »ಮಂಗಳೂರು : ಆಶಾಕಿರಣ ಯೋಜನೆಯಡಿ 8 ಜಿಲ್ಲೆಗಳಲ್ಲಿ ಎಲ್ಲ ಜನರ ಕಣ್ಣಿನ ತಪಾಸಣೆ ಬಹುತೇಕ ಪೂರ್ಣಗೊಂಡಿದ್ದು, ದೃಷ್ಟಿ ದೋಷ ಹೊಂದಿರುವ ಸುಮಾರು 2.45 ಲಕ್ಷ ಜನರಿಗೆ ಉಚಿತವಾಗಿ…
Read More »ಬಾಗಲಕೋಟೆ : ಬಾಗಲಕೋಟೆ ಜಿಲ್ಲೆಯ ಕಲಾದಗಿಯ ರಂಭಾಪುರಿ ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಭಕ್ತರು ಹಾಗೂಸ್ವಾಮೀಜಿ ನಡುವಿನ ವಿವಾದ ತಾರಕಕ್ಕೇರಿದ್ದು,…
Read More »ಚಿಕ್ಕಮಗಳೂರು : 20 ವರ್ಷಗಳಿಂದ ಕಣ್ಮರೆಯಾಗಿದ್ದ ಮೂಡಿಗೆರೆ ಅಂಗಡಿ ಗ್ರಾಮದ ನಕ್ಸಲ್ ಸುರೇಶ್ನನ್ನು ಕೇರಳದ ಕಣ್ಣೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಣ್ಣೂರು ಅರಣ್ಯದ ನಕ್ಸಲ್ ಕ್ಯಾಂಪ್ ಕಾಡಾನೆ ದಾಳಿ…
Read More »ಮಂಗಳೂರು : “ಕರಾವಳಿ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದ್ದು, ವ್ಯಾಪಾರ ವಹಿವಾಟುಗಳು ಕುಸಿದಿವೆ. ಇಲ್ಲಿ ಮಕ್ಕಳು ವಿದ್ಯಾಭ್ಯಾಸದಿಂದ ದೂರ ಉಳಿಯುತ್ತಿದ್ದು, ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಈ ಕಾರಣಕ್ಕಾಗಿ ಈ…
Read More »ಮೈಸೂರು ; ಮಾರ್ಚ್ 6 ರಿಂದ 11 ರ ತನಕ ಮೈಸೂರಿನಲ್ಲಿ ಬಹುರೂಪಿ ನಾಟಕೋತ್ಸವ ನಡೆಯಲಿದೆ ಎಂದು ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಸಂಚಾಲಕ ಉಮೇಶ್ ತಿಳಿಸಿದರು. ಮೈಸೂರಿನ…
Read More »ಹುಬ್ಬಳ್ಳಿ; ಹಳೇ ಹುಬ್ಬಳ್ಳಿ ಗಲಭೆಯ ಆರೋಪಿಗಳ ಮೇಲೆ ಕಾಂಗ್ರೆಸ್ ಗೆ ಮೊದಲಿನಿಂದಲೂ ಸಿಂಪತಿ ಇತ್ತು. ಹಾಗಾಗಿ ಅವರ ಬಿಡುಗಡೆಗೆ ಸಹಕರಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ…
Read More »ಮುಂಬಯಿ: ರಾಷ್ಟ್ರೀಯ ತಂಡದ ಗುತ್ತಿಗೆ ಆಟಗಾರರು ದೇಶೀಯ ಕ್ರಿಕೆಟ್ನಲ್ಲಿ ಆಡುವುದು ಕಡ್ಡಾಯವೆಂದು ಬಿಸಿಸಿಐ ಸೂಚನೆ ನೀಡಿದ ಹೊರತಾಗಿಯೂ ವಿಕೆಟ್ ಕೀಪರ್-ಬ್ಯಾಟರ್ ಇಶಾನ್ ಕಿಶನ್, ರಣಜಿ ಟ್ರೋಫಿಯಲ್ಲಿ ಜಾರ್ಖಂಡ್…
Read More »ಲೋಕಸಭಾ ಚುನಾವಣೆಗೆ ತಿಂಗಳು ಮಾತ್ರ ಬಾಕಿ ಇದೆ. ಚುನಾವಣಾ ದಿನಾಂಕ ಘೋಷಣೆಗೆ ಕೇವಲ 2 ವಾರ ಬಾಕಿ ಇದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು…
Read More »ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಈಗ ಬಿಜೆಪಿ ವಕ್ತಾರ ಆಗಿಬಿಟ್ಟಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು. ಅವರು ಇಂದು…
Read More »ಇತ್ತೀಚಿಗೆ ಸೋಶಿಯಲ್ ಮೀಡಿಯಾದಲ್ಲಿ ಯಾವಾಗ.. ಯಾರು.. ಯಾವುದು..ಹೇಗೆ ವೈರಲ್ ಆಗುತ್ತೆ ಅಂತ ಹೇಳೋಕೆ ಆಗಲ್ಲ. ಅದೇ ಸಾಲಿಗೆ ಈ ಹಾಡು ಸೇರಲಿದೆ. ಅದುವೇ ಓ ನಲ್ಲಾ.. ನೀ…
Read More »2024-25ನೇ ಸಾಲಿನ ಆಯವ್ಯಯವನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ್ದಾರೆ. ಅಂತಾರಾಷ್ಟ್ರೀಯ ಹೂವಿನ ಮಾರುಕಟ್ಟೆಯನ್ನು ಬೆಂಗಳೂರಿನಲ್ಲಿ ಸ್ಥಾಪನೆ ಮಾಡಬೇಕು ಎಂದು ಹೂವು ಬೆಳೆಗಾರರು ಹಾಗೂ ರೈತರ ಪರವಾಗಿ ಮುಖ್ಯಮಂತ್ರಿ…
Read More »ಬೆಂಗಳೂರು : ವಿದ್ಯಾರ್ಥಿಗಳಿಗೆ ಟೆಲಿಸ್ಕೋಪ್, ಸೈನ್ಸ್ ಸಿಟಿ ಸ್ಥಾಪನೆ, ನೀರಿನ ಸದ್ಬಳಕೆ ಹಾಗೂ ಅಂತರ್ಜಲ ಹೆಚ್ಚಳಕ್ಕೆ ಆದ್ಯತೆ ನೀಡುವಂತಹ ಮತ್ತು ಎಲ್ಲಾ ವರ್ಗದ ಜನರ ಆಶೋತ್ತರಗಳಿಗೆ ಧ್ವನಿಯಾಗುವಂತಹ…
Read More »ಬೆಂಗಳೂರು : ರಾಜ್ಯದ ಬಡ, ಮಧ್ಯಮ ವರ್ಗದ ಜನರ ಹಾಗೂ ಮಹಿಳೆಯರು, ಯುವಕರು, ಕೃಷಿಕರು, ಕ್ರೀಡಾಪಟುಗಳು ಸೇರಿದಂತೆ ಸರ್ವಜನರ ಸಮಗ್ರ ಅಭಿವೃದ್ಧಿಗೆ ಪೂರಕವಾದ ಬಜೆಟ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More »ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಸಾಮಾಜಿಕ ನ್ಯಾಯ, ಆರ್ಥಿಕ ಅಭಿವೃದ್ಧಿ, ಕೈಗಾರಿಕಾ ಬೆಳವಣಿಗೆ ಮತ್ತು ಪ್ರಾದೇಶಿಕ ತಾರತಮ್ಯ ನಿವಾರಣೆಯ ಹೆಗ್ಗುರಿಗಳನ್ನುಳ್ಳ ಪರಿಪೂರ್ಣ ದೃಷ್ಟಿಯ ಜನಪ್ರಿಯ ಬಜೆಟ್…
Read More »ತನ್ನನ್ನು ತಾನು ಅರ್ಥಶಾಸ್ತ್ರಜ್ಞ ಎಂದು ಬಿಂಬಿಸಿಕೊಳ್ಳುವ, ಅತಿಹೆಚ್ಚು ಬಜೆಟ್ ಮಂಡಿಸಿದ್ದೇನೆ ಎನ್ನುವ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಮತ್ತೊಮ್ಮೆ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಆದರೆ, ಈ ಬಜೆಟ್ನಲ್ಲಿ…
Read More »ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 15 ನೇ ಬಜೆಟ್ನಲ್ಲಿ ರಾಜಧಾನಿ ಬೆಂಗಳೂರಿಗೆ ಬಂಪರ್ ಕೊಡುಗೆಗಳನ್ನು ನೀಡಿದ್ದಾರೆ. ಬೆಂಗಳೂರನ್ನು ವಿಶ್ವದರ್ಜೆಯ ನಗರವಾಗಿ ಅಭಿವೃದ್ಧಿಪಡಿಸಲು ಬ್ರಾಂಡ್ ಬೆಂಗಳೂರು…
Read More »ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 15 ನೇ ಆಯವ್ಯಯ ಐತಿಹಾಸಿಕ ಬಜೆಟ್ ಆಗಿದ್ದು, ದೂರದೃಷ್ಟಿಯುಳ್ಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಎಂದು ಕನ್ನಡ ಮತ್ತು ಸಂಸ್ಖೃತಿ ಹಾಗೂ ಹಿಂದುಳಿದ…
Read More »ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು…
Read More »ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡಿಸಿದ್ದು, ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ. ಅನುದಾನ ನೀಡಿರುವುದಕ್ಕೆ.…
Read More »ಬೆಂಗಳೂರು : ಆರ್ಥಿಕ ತಜ್ಞ ಎಂದು ಕೊಚ್ಚಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ‘ಅಡ್ಡಕಸುಬಿ ಬಜೆಟ್ʼ ಮಂಡಿಸಿದ್ದು, ಇದರಲ್ಲಿ ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಯಾವುದೂ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ…
Read More »ಬೆಂಗಳೂರು: ಸಿದ್ದು ಬಜೆಟ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕಿಡಿಕಾರಿದ್ದಾರೆ.15 ಬಾರಿ ಬಜೆಟ್ ಮಂಡಿಸಿ 1.5 ಲಕ್ಷ ಕೋಟಿ ಸಾಲ ಮಾಡಿರುವ ದಾಖಲೆ ಸೃಷ್ಟಿಸಿರುವ ಸಿದ್ದರಾಮಯ್ಯ ತಮ್ಮ…
Read More »ಕಂದಾಯ ಇಲಾಖೆಯ ಭೂಮಿ, ಸರ್ವೆ ಮತ್ತು ನೋಂದಣಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಗಣಕೀಕರಣಗೊಳಿಸಿ, ಶಿಥಿಲಾವಸ್ಥೆಯಲ್ಲಿರುವ ದಾಖಲೆಗಳನ್ನು ಶಾಶ್ವತವಾಗಿ ಉಳಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಲು ಅವಕಾಶವಿರದಂತೆ ಗಣಕೀಕೃತ ದಾಖಲೆಗಳನ್ನು…
Read More »ಬೆಂಗಳೂರು : ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ-50 ಅಭಿಯಾನದಡಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಕಾರ್ಯಕ್ರಮಕ್ಕೆ ಚಾಲನೆ…
Read More »ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕೃತ ಪ್ರವಾಸೋದ್ಯಮ…
Read More »ಬೆಂಗಳೂರು : ಹಣಕಾಸು ಸಚಿವರೂ ಆದ ಸಿದ್ದರಾಮಯ್ಯ ಅವರಿಂದು ಮಂಡಿಸಿರುವ 2024-25ನೇ ಸಾಲಿನ ಆಯವ್ಯಯ ವಂಚಿತರು, ಬಡವರು, ಮಹಿಳೆಯರು ಮತ್ತು ಮಧ್ಯಮ ವರ್ಗದ ಆಶಾಕಿರಣವಾಗಿ ಹಾಗೂ ರಾಜ್ಯದ…
Read More »ನಾವು ನಾವೀನ್ಯತೆ ಮತ್ತು ತಂತ್ರಜ್ಞಾನಕ್ಕೆ ಪೂರಕ ವಾತಾವರಣ ಅಭಿವೃದ್ಧಿಪಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ವಿನೂತನ ಕಾರ್ಯಶೈಲಿ ಹಾಗೂ ಚಿಂತನಾ ಕ್ರಮದ ಅಗತ್ಯವಿದೆ. ನಮ್ಮ ಪರಿಸರವೇ ನಾವೀನ್ಯತೆಯನ್ನು ಉತ್ತೇಜಿಸುವಂತಿರಬೇಕು. -ಭಾರತ…
Read More »ಕಳೆದ ಸಾಲಿನ ಆಯವ್ಯಯದಲ್ಲಿ ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಹುದ್ದೆಗಳನ್ನು ಮೀಸಲಿಡಲಾಗುವುದೆಂದು ಘೋಷಿಸಲಾಗಿತ್ತು. ಪ್ರಸಕ್ತ ಸಾಲಿನಿಂದ ಇತರೆ ಇಲಾಖೆಗಳ ನೇಮಕಾತಿಯಲ್ಲಿಯೂ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು.…
Read More »ಬೆಂಗಳೂರು : ಮುಖ್ಯಮಂತ್ರಿ ಶ್ರೀ ಸಿದ್ದ ರಾಮಯ್ಯನವರು ದಾಖಲೆಯ 15 ನೇ ಹಾಗೂ 2024-25 ನೇ ಸಾಲಿನ ಬಜೆಟ್ ಅನ್ನು ಮಂಡಿಸಿರುವುದು, ರಾಜ್ಯದ ಎಲ್ಲಾ ವರ್ಗದ ಜನರ…
Read More »28 ಜಂಕ್ಷನ್ ಗಳಲ್ಲಿ ಜಪಾನ್ ತಂತ್ರಜ್ಞಾನ ಅಳವಡಿಕೆ ಹೈಟೆಕ್ ಸಿಗ್ನಲ್ ಅಳವಡಿಕೆ ಮೂಲಕ ಟ್ರಾಫಿಕ್ ನಿಯಂತ್ರಣ 5,550 ಕೋಟಿ ರೂ ವೆಚ್ಚದಲ್ಲಿ ಕಾವೇರಿ ನೀರಿಗೆ 5ನೇ ಹಂತದ…
Read More »ಎನ್ ಡಿ ಆರ್ ಎಫ್ ನಿಂದ 18, 171 ಕೋಟಿ ಕೇಂದ್ರದಿಂದ ಬರಲಿಲ್ಲ ಬಜಟ್ ಭಾಷಣದ ವೇಳೆಯೇ ಕೇಂದ್ರದ ವಿರುದ್ಧ ಗುಡುಗು ಮೂರು ಬಾರಿ ಮೆಮೋರಾಂಡಮ್ ಕೊಟ್ಟರು…
Read More »ಬೆಂಗಳೂರು : ಇಂದು ನಡೆಯುತ್ತಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಮತದಾನದ ವೇಳೆ ಮತದಾರರಿಗೆ ಹಣ ಹಂಚುತ್ತಿದ್ದ ಆರೋಪದಡಿ ದಿವ್ಯಾ ಧನಲಕ್ಷಿ ಎಂಬಾಕೆಯನ್ನ ಬಂಧಿಸಲಾಗಿದೆ. ದಿವ್ಯಾ ಧನಲಕ್ಷ್ಮಿ…
Read More »175 ಕೋಟಿ ವೆಚ್ಚದಲ್ಲಿ ನ್ಯಾಯಾಲಯ ಕಟ್ಡಡಗಳ ಅಭಿವೃದ್ದಿ ಬಾಕಿ ಪ್ರಕರಣ ವಿಲೇವಾರಿಗೆ ಪ್ರಸ್ತುತ ಕಾಯ್ದೆಗೆ ತಿದ್ದುಪಡಿ ಕೋರ್ಟ್ ಕಲಾಪಗಳ ವೀಕ್ಷಣೆಗೆ 184 ಕೋಟಿ ಅನುದಾನ ವಕೀಲರ ಮೇಲೆ…
Read More »ವರುಣಾ ಕ್ಷೇತ್ರದ ಅಭಿವೃದ್ದಿಗೆ 2 ಸಾವಿರ ಕೋಟಿ ಮೀಸಲು ಪ್ಯಾರೀಸ್ ಒಲಂಪಿಕ್ಸ್ ಚಿನ್ನದ ಪದಕ ಗೆದ್ದವರಿಗೆ ಬಹುಮಾನ ಚಿನ್ನ ಗೆದ್ದರೆ 6 ಕೋಟಿ. ಬೆಳ್ಳಿ 4ಕೋಟಿ, ಕಂಚು…
Read More »ಮಧ್ಯಮ ಮತ್ತು ದೀರ್ಘಾವಧಿ ಸಾಲ 10-15ಲಕ್ಷಕ್ಕೆ ಏರಿಕೆ ಶೇ. 3ರ ಬಡ್ಡಿದರದಲ್ಲಿ ಸಾಲ ಸೌಲಭ್ಯ ರೈತರಿಗೆ ಒಟ್ಟು 27 ಸಾವಿರ ಕೋಟಿ ದಾಖಲೆ ಸಾಲ ಬಿಎಂಟಿಸಿಯಲ್ಲಿ ಮತ್ತಷ್ಟು…
Read More »ಐದು ಗ್ಯಾರೆಂಟಿಗಳಿಗೆ 52 ಸಾವಿರ ಕೋಟಿ ಮೀಸಲು ಜೈನ, ಬೌದ್ದರಿಗೆ ಬಜೆಟ್ ನಲ್ಲಿ ಬಂಪರ್ ಕೊಡುಗೆ ಬೌದ್ಧ ತ್ರಿಪಿಟಕಗಳನ್ನ ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ವಿಜಯಪುರದಲ್ಲಿ ಹೊಸದಾಗಿ…
Read More »ಪ್ರತಿ ಪದವೀಧರರಿಗೂ 15ಸಾವಿರ ಶಿಷ್ಯ ವೇತನ ನಮ್ಮ ಮೆಟ್ರೋ 44 ಕಿಲೋಮೀಟರ್ ವಿಸ್ತರಣೆ ಈ ವರ್ಷದಿಂದ ಶಿಕ್ಷಣದಲ್ಲಿ ಎಸ್ ಇ ಪಿ ಜಾರಿ ಎಸ್ ಸಿ/ಎಸ್ಟಿ ವಿದ್ಯಾರ್ಥಿಗಳಿಗೆ…
Read More »ಕೊಪ್ಪಳ ಜಿಲ್ಲೆ ಅಭಿವೃದ್ದಿಗೆ 187ಕೋಟಿ ರೂ ಅನುದಾನ ಕೆಸಿ ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ ಬಜೆಟ್ ಮಂಡನೆ ವೇಳೆ ಕೇಂದ್ರ ಸರ್ಕಾರದ ಮೇಲೆ…
Read More »ವಿಮಾನ ನಿಲ್ಧಾಣಗಳ ಆಹಾರ ಪಾರ್ಕ್ ಸ್ಥಾಪನೆ ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ ಸ್ಥಾಪನೆ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್ ಫೋನ್ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ಬಿಯರ್…
Read More »ರಾಜ್ಯ ಬಜೆಟ್ ಗೆ ಕೌಂಟ್ಡೌನ್ ಶುರು. ಇಂದು ಸಿಎಂ ಸಿದ್ದರಾಮಯ್ಯ ಅವರಿಂದ 15 ಬಜೆಟ್ ಮಂಡನೆ.. ಬಜೆಟ್ ಮಂಡನೆ ಮುನ್ನ ವಿಶೇಷ ಸಚಿವ ಸಂಪುಟ ಸಭೆ.. ಸಂಚಿವ…
Read More »ಬೆಂಗಳೂರು ಜನರ ಬಜೆಟ್ ನಿರೀಕ್ಷೆಗಳು.. -ಬೆಂಗಳೂರು ಟ್ರಾಫಿಕ್ ನಿವಾರಣೆಗೆ ಸುರಂಗ ಮಾರ್ಗ. -.ಘನತ್ಯಾಜ್ಯ ವಿಲೇವಾರಿಗೆ 900 ಕೋಟಿ. -ಸಂಚಾರ ದಟ್ಟಣೆಯ 75 ಜಂಕ್ಷನ್ಗಳ ಅಭಿವೃದ್ಧಿಗೆ 100 ಕೋಟಿ.…
Read More »ಬೆಂಗಳೂರು: ಇನ್ನು ಎರಡು ತಿಂಗಳಲ್ಲಿ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಎಲ್ಲಾ ರಾಜ್ಯಗಳಿಗೂ ಈ ಚುನಾವಣೆ ಮಹತ್ವದ್ದಾಗಿದೆ. ಕೇಂದ್ರದಲ್ಲಿ ಪ್ರಸ್ತುತ ಎನ್ ಡಿ ಎ…
Read More »ದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಸೋನಿಯಾ ಗಾಂಧಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿ ಇಳಿಯುತ್ತಿಲ್ಲ. ಬದಲಾಗಿ ರಾಜಸ್ಥಾನದಿಂದ ಅವರು ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದು, ಜೈಪುರದಲ್ಲಿ ನಾಮಪತ್ರ ಕೂಡ…
Read More »ಬೆಂಗಳೂರು : ಜೈಲಿನಲ್ಲಿದ್ದರೂ ಕಿರಾತಕ ರೌಡಿಯೊಬ್ಬ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಯುವತಿಯೊಬ್ಬಳ ತಿರುಚಿದ ನಗ್ನ ಫೋಟೋ ಕಳಿಸಿ ಹಣ ನೀಡುವಂತೆ ಪೀಡಿಸಿ ಬೆದರಿಕೆ ಹಾಕಿದ್ದಾನೆ. ರೌಡಿ ಮನೋಜ್ ಅಲಿಯಾಸ್…
Read More »ಮಂಗಳೂರು : ಮಂಗಳೂರಿನ ಜೆಪ್ಪುವಿನಲ್ಲಿರುವ ಸೇಂಟ್ ಜೆರೋಸಾ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇರೆಗೆ ಶಾಲೆ ಬಳಿ ಪ್ರತಿಭಟನೆ…
Read More »ಬೆಂಗಳೂರು : ಬೆಂಗಳೂರಿನ ಶಾಂತಿನಗರದಲ್ಲಿ ವಾಸವಿರುವ ರಾಜ್ ಕುಮಾರ್ ಎಂಬುವವರ ಮನೆಗೆ ಹಾಡಹಗಲೇ ನುಗ್ಗಿದ ಕಿಡಿಗೇಡಿಗಳು ಮನೆಯ ಕಿಟಕಿ, ಬಾಗಿಲು ಗೋಡೆಗಳನ್ನ ಕಡೆವಿರುವ ಘಟನೆ ನಡೆದಿದೆ. ಮಾಜಿ…
Read More »ಚಿತ್ರದುರ್ಗ : ಪರಿಶಿಷ್ಠ ಜಾತಿ,ಪರಿಶಿಷ್ಟ ಪಂಗಡಗಳಿಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆರ್ಥಿಕ ಅಭಿವೃದ್ದಿ ನಿಗಮ ಹಾಗೂ ರಾಷ್ಟ್ರೀಯ ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮಗಳಿಂದ ನೀಡುವ ಸಾಲ ಸೌಲಭ್ಯದ…
Read More »ವಿಜಯನಗರ : ಹೊಸಪೇಟೆ ನಗರಸಭೆಯ ಸಾಮಾನ್ಯ ಸಭೆಯಲ್ಲಿ ಇಂದು ಸದಸ್ಯರು ಬಿಡುಗಡೆಯಾದ ಅನುದಾನದಲ್ಲಿ ಅಭಿವೃದ್ದಿ ಕಾಮಗಾರಿಗೆ ಬಿಡುಗಡೆಯಾದ ಹಣದಲ್ಲಿ ಹಂಚಿಕೆ ವಾರ್ ನಡೆದಿದೆ. ನಾನಾ ವಾರ್ಡ್ ಗಳ…
Read More »ಚಾಮರಾಜನಗರ : ಕಾಡಂಚಿನ ಗ್ರಾಮದ ತುಂಬು ಗರ್ಭಿಣಿಯೊಬ್ಬರು ಆಂಬ್ಯುಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯೆದಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ…
Read More »ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಕುಪೇಂದ್ರ ರೆಡ್ಡಿ ಅವರನ್ನು 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ ಹೆಚ್ಡಿ ಕುಮಾರಸ್ವಾಮಿ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ…
Read More »ಬೆಂಗಳೂರು : ಫೆ.15: ಎಲೆಕ್ಟ್ರೋಲ್ ಬಾಂಡ್ ಗಳು ಅಸಾಂವಿಧಾನಿಕ ಮತ್ತು ಕೂಡಲೇ ಇದನ್ನು ಸ್ಥಗಿತಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವುದನ್ನು ಸ್ವಾಗತಿಸುತ್ತೇನೆ. ಈ ಬಾಂಡ್ ಯೋಜನೆ ಮಾಹಿತಿ…
Read More »ಕೊಪ್ಪಳ: ಬೇಸಿಗೆ ಆರಂಭದಲ್ಲಿಯೇ ಕೊಪ್ಪಳ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕೊಳವೆಬಾವಿಗಳು ಬತ್ತುತ್ತಿದ್ದು ಒಂದು ಬಿಂದಿಗೆ ನೀರಿಗಾಗಿಯೂ ಜನರು ಪರದಾಡುತ್ತಿದ್ದಾರೆ. ಓದಿಗಿಂತ ಹನಿ ನೀರು ಮುಖ್ಯ…
Read More »ಬೆಂಗಳೂರು : ಸಾವಿರಾರು ಕೋಟಿ ಬಂಡವಾಳ ಹಾಕಿ ಬೆಂಗಳೂರು ನಗರ ಸಿಟಿ ಸುತ್ತಮುತ್ತ ಬಿಡಿಎ ಹೈಫೈ ಫ್ಲಾಟ್ಗಳನ್ನ ಕಟ್ಟಿದೆ. ಆದ್ರೆ ಫ್ಲ್ಯಾಟ್ ಗಳನ್ನೇ ಕೇಳೋರೇ ಇಲ್ಲ. ಇದೀಗ…
Read More »ಕೋಲಾರ : ಪತಿ ಪತ್ನಿಯ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಪತ್ನಿ ಕೆಲಸದಿಂದ ಮನೆಗೆ ಬರುವಾಗ ದಾರಿಯಲ್ಲಿ ಚಾಕುವಿನಿಂದ ಇರಿದು ಕೊಂದಿದ್ದಾನೆ , ಕೋಲಾರ ಜಿಲ್ಲೆಯ ಕೆಜಿಎಫ್ ನ…
Read More »ಹುಬ್ಬಳ್ಳಿ : ರಾಜ್ಯ ಕಾಂಗ್ರೆಸ್ ಸರ್ಕಾರ ಅನುದಾನ ವಿಚಾರದಲ್ಲಿ ಕೇಂದ್ರ ರಾಜ್ಯ ಸರ್ಕಾರದ ಕಡೆ ಬೊಟ್ಟು ಮಾಡುವವರಿಗೆ ಇಲ್ಲ , ರಾಜ್ಯ ಸರ್ಕಾರಕ್ಕೆ ಬಜೆಟ್ ಹ್ಯಾಂಡಲ್ ಮಾಡೋದು…
Read More »ಹುಬ್ಬಳ್ಳಿ : ನನ್ನ ಅಳಿಯ ಸದಾ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಬರುತ್ತಿದ್ದಾನೆ. ರಜತ ತಂದೆಯನ್ನು ಕಳೆದುಕೊಂಡ ಅನಾಥ ಮಗ. ಅಧಿಕಾರ ಇಲ್ಲದಿದ್ದರೂ ಸೇವೆ ಮಾಡುತ್ತಾ ಬಂದಿದ್ದಾನೆ, ಅದು…
Read More »ಧಾರವಾಡ: 2014ರ ನಂತರ ನಮ್ಮ ದೇಶದಲ್ಲಿ ಶೇ.75 ರಷ್ಟು ಭಯೋತ್ಪಾದನೆ ಕಡಿಮೆಯಾಗಿದೆ. ನಕ್ಸಲಿಸಂ ಕೂಡ ಶೇ.75 ರಷ್ಟು ಕಡಿಮೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.…
Read More »ಮೈಸೂರು ; ರಾಜಕೀಯ ಪ್ರಾತಿನಿಧ್ಯದಲ್ಲಿ ಮಹಿಳೆಯರಿಗೆ ಅನ್ಯಾಯವಾಗುತ್ತಿದ್ದು, ಕೇಂದ್ರ ಸರ್ಕಾರ ಶೇ. 33 ರಷ್ಟು ಮಹಿಳಾ ಮೀಸಲಾತಿ ಜಾರಿಗೆ ತರಬೇಕು ಎಂದು ರಾಜ್ಯ ಕಾಂಗ್ರೆಸ್ ಮಹಿಳಾ ಘಟಕದ…
Read More »ಮೈಸೂರು ; ಸಿಎಂ ತವರಿನಲ್ಲಿ ಬಿಜೆಪಿ ಶಾಸಕರ ಅನುದಾನ ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಹಂಚಿಕೆ ಮಾಡಲಾಗಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ಶಿವಕುಮಾರ್ ಆರೋಪ…
Read More »ಕೊಪ್ಪಳ : ತಪ್ಪು ಮಾಡಿರೋರನ್ನ ದಂಡಿಸಬೇಕಾದ ಜಿಲ್ಲಾ ದಂಡಾಧಿಕಾರಿಗಳೆ ತಪ್ಪು ಮಾಡಿದ್ರಾ…? ಅರಣ್ಯ ಭೂಮಿ ಕಳ್ಳರ ಜೊತೆ ಸ್ವತಃ ಜಿಲ್ಲಾಧಿಕಾರಿಗಳೆ ಶಾಮಿಲಾದ್ರಾ ಎನ್ನುವ ಸಂಶಯಗಳು ಮೂಡ್ತಾಯಿದೆ. ಅದಕ್ಕೆ…
Read More »ಬೆಂಗಳೂರು : ಅವನೊಬ್ಬ ಕ್ಯಾಬ್ ಚಾಲಕ..ಓಲಾ ಕಂಪನಿಗೆ ಕಾರ್ ಅಟ್ಯಾಚ್ ಮಾಡ್ಕೊಂಡು ಓಡಾಡಿಸುತ್ತಿದ್ದ..ಧಿಡೀರ್ ಶ್ರೀಮಂತಿಕೆಯ ಕನಸು ಕಂಡವನು ತನ್ನ ದೇವರಂತ ಕಸ್ಟಮರ್ಸ್ ಗೆ ಯಾಮಾರಿಸೋಕೆ ಶುರುಮಾಡ್ದ..ಇವನ ಚಾಲಕಿತನ ಹೇಗಿತ್ತು…
Read More »ವಿಜಯಪುರ : ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವೇಳೆ ಗ್ರಾಮಸ್ಥರು ಕಳ್ಳರ ಗ್ಯಾಂಗ್ನ್ನು ತಡೆದು ಗೋವುಗಳನ್ನು ರಕ್ಷಣೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೆಬೇವನೂರು ಗ್ರಾಮದಲ್ಲಿ…
Read More »ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಚವಾಣ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ರಾಜ್ಯ ಬಿಜೆಪಿ…
Read More »ಶಿವಮೊಗ್ಗ : ದೇಶದಲ್ಲಿ ಟಿಕ್ ಟಾಕ್ ಬಂದಾಗಿನಿಂದ ತನ್ನ ಅಂದವನ್ನು ತೋರಿಸುತ್ತಾ ರೀಲ್ಸ್ ಮಾಡುತ್ತಿದ್ದ ಹೊಸನಗರದ ಸುಂದರಿ ಸನ್ನಿಧಿಗೆ ಮಲೆನಾಡಿನ ಹುಡುಗರೇ ಟಾರ್ಗೆಟ್ ಆಗಿದ್ದಾರೆ. ತನ್ನ ಸೌಂದರ್ಯದ…
Read More »ಮೈಸೂರು ; ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೆಹಲಿ ಚಲೋ ಹಮ್ಮಿಕೊಂಡಿದ್ದ ರೈತರನ್ನು ಬಂಧಿಸಿರುವುದು ಖಂಡನೀಯ. ಬಂಧಿಸಿರುವ ರೈತರನ್ನ ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ…
Read More »ಚಿತ್ರದುರ್ಗ : ಹಣ ದ್ವಿಗುಣ ಮಾಡಿ ಕೊಡುವುದಾಗಿ ನಂಬಿಸಿ ಬರೋಬ್ಬರಿ 4.79 ಕೋಟಿ ಹಣ ವಂಚಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ವಂಚಕನನ್ನು ಆಂಧ್ರ ಮೂಲದ ಕೋಡೆ ರಮಣಯ್ಯ ಎಂದು…
Read More »ಹುಬ್ಬಳ್ಳಿ : ಸಿದ್ದರಾಮಯ್ಯ ಸುಳ್ಳು ಹೇಳೋದನ್ನೆ ಕಾಯಕ ಮಾಡಿಕೊಂಡಿದ್ದಾರೆ. ಈ ಮೊದಲು NDRF ಫಂಡ್ ನಲ್ಲಿ ಇಷ್ಟು ಪ್ರಮಾಣದ ಹಣ ನೀಡುತ್ತಿರಲಿಲ್ಲ. ನಾವು ಅಡ್ವಾನ್ಸ್ ಹಣ ಕೊಡ್ತೀದ್ದೇವೆ.…
Read More »ಚಿಕ್ಕೋಡಿ: ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡ ಮಾಸ್ತಿಹೊಳಿ ಗ್ರಾಮದ ರೈತರಿಗೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿ, ರೈತ ಮಹಿಳೆಯರು ಅಧಿಕಾರಿಗಳಿಗೆ ಮುತ್ತಿಗೆ ಹಾಕಿದರು. 50 ವರ್ಷಗಳಿಂದ…
Read More »ಬೆಂಗಳೂರು : ರಾಕ್ ಲೈನ್ ಮಾಲ್ ನಿಂದ 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಹಿನ್ನಲೆಯಲ್ಲಿ ಮಾಲ್…
Read More »ಕಲಬುರಗಿ : 2 ವರ್ಷದ ಕಂದಮ್ಮಳನ್ನ ಕೊಲೆ ಮಾಡಿ ನೇಣು ಹಾಕಿ, ತಾಯಿ ಕೂಡ ನೇಣಿಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮರಪಳ್ಳಿ ಗ್ರಾಮದಲ್ಲಿ…
Read More »ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿರುವ ಎತ್ತಿನಹೊಳೆ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನ ಗೊಳಿಸಬೇಕೆಂದು ಕೋರಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆ…
Read More »ವಿಧಾನ ಪರಿಷತ್: ದೇವರ ಹೆಸರಿನಲ್ಲಿ (ಪರಶುರಾಮ್ ಥೀಮ್ ಪಾರ್ಕ್) ದರೋಡೆ ಮಾಡಿದವರನ್ನು ನಾವು ಬಿಡುವ ಪ್ರಶ್ನೆಯೇ ಇಲ್ಲ, ತಪ್ಪಿಸ್ಥತರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಕನ್ನಡ ಮತ್ತು…
Read More »ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ ಈ ಬಾರಿ ಮತ್ತೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗ್ತಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ .ದೇವೇಗೌಡರು ಅವರು ಇಂದು ತಮ್ಮ…
Read More »ಬೆಂಗಳೂರು : ಭೂಗಳ್ಳರಿಗೆ ಬಿಬಿಎಂಪಿ ಶಾಕ್ ನೀಡಿದ್ದು, 85 ಕೋಟಿ ಮೌಲ್ಯದ ಪಾಲಿಕೆ ಆಸ್ತಿ ವಶ ಪಡಿಸಿಕೊಂಡಿದೆ. ಯಲಹಂಕ ವಲಯ ಬ್ಯಾಟರಾಯನಪುರ ವಿಭಾಗದ ಕೊಡಿಗೇಹಳ್ಳಿ ವಾರ್ಡ್ ವ್ಯಾಪ್ತಿಯ ಕೋತಿಹೊಸಹಳ್ಳಿ…
Read More »ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿನಗರ ನಗರದಲ್ಲಿ ಕಸದ ರಾಶಿ ಕಾಣುತ್ತಿರುವುದನ್ನು ಖಂಡಿಸಿ ಹಾಗೂ ಸ್ವಚ್ಚತೆಗಾಗಿ ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಪಾಲಿಕೆ…
Read More »ಬೆಂಗಳೂರು : ದಲಿತರ ಪರವಾಗಿ ಸರಕಾರ ವಿವಿಧ ಯೋಜನೆಗಳನ್ನು ರೂಪಿಸಿದರೂ ಅನುಷ್ಠಾನಕ್ಕೆ ಬರುತ್ತಿಲ್ಲ. ಇನ್ನು ದಲಿತ ಉದ್ದಿಮೆದಾರರಿಗೆ ಮೀಸಲಾದ ಸ್ಥಳವನ್ನು ಅಧಿಕಾರಿಗಳು ಉಳ್ಳವರಿಗೆ ನೀಡುವ ಮೂಲಕ ದಲಿತರನ್ನು…
Read More »ಆಟೋ ಎಕ್ಸ್ ಪೋ : ಕೆಲ ವಾರಗಳ ಹಿಂದಷ್ಟೇ ರಾಜ್ಯ ಸರ್ಕಾರದ ಸಚಿವರ ಪ್ರಯಾಣಕ್ಕಾಗಿ 33 ಹೊಸ ಇನ್ನೊವಾ ಕ್ರಸ್ಟಾ ಹೈ ಬ್ರೀಡ್ ಕಾರನ್ನು ಖರೀದಿಸಿತ್ತು. ಸುಮಾರು…
Read More »ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿ ಮತ್ತು ಅವರ ಮಗಳು ಬ್ರಿಟನ್ನ ಪ್ರಥಮ ಮಹಿಳೆ ಅಕ್ಷತಾ ಮೂರ್ತಿ ಅವರು ಒಟ್ಟಿಗೆ ಕುಳಿತು ಸಾಮಾನ್ಯರಂತೆ ಐಸ್ಕ್ರೀಂ ಸವಿಯುತ್ತಿರುವ…
Read More »ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಕುಳಿನಂಜಯ್ಯನ ಪಾಳ್ಯದಲ್ಲಿ ಕಳೆದ ಶುಕ್ರವಾರ ರಾತ್ರಿ ನಡೆದಿದ್ದ ಅತಿಥಿ ಶಿಕ್ಷಕ ಮರಿಯಪ್ಪ ಅವರ ಬರ್ಬರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…
Read More »ಬೆಂಗಳೂರು : ವಿವಿಧ ಇಲಾಖೆಗಳಲ್ಲಿ ಉಳಿದಿರುವ ಬಾಕಿ ಮೊತ್ತವನ್ನು ಬಿಡುಗಡೆ ಮಾಡಲು ಕ್ರಮ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ವಿವಿಧ ಇಲಾಖೆಗಳ…
Read More »ಕೋಲಾರ : ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಬೂತ್ ಮಟ್ಟದ ಏಜೆಂಟರ್ ಸಭೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ಹೊಡೆದಾಟ ನಡೆದಿದೆ. ನಾಯಕರ ಫೋಟೋ ಹಾಕದೆ ತಾರತಮ್ಯ…
Read More »ಬೆಂಗಳೂರು : ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಷಲಾಯಿಸುವಂತೆ ಪ್ರಭಾವ ಬೀರುತ್ತದ್ದಾರೆ ಎಂದು ಮುಖ್ಯ ಚುನಾವಣಾ ಅಧೀಕಾರಿಗಳಿಗೆ ಜೆಡಿಎಸ್ ದೂರು ಸಲ್ಲಿಸಿದೆ.…
Read More »ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಅಲ್ಲದೆ ಒಂದು…
Read More »ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿ ಪರ ಬಹಿರಂಗ ಪ್ರಚಾರ ಮಾಡಿದ್ದಾರೆ..ಇದರಿಂದ ಬಿಜೆಪಿ ಮುಜುಕ್ಕರಕ್ಕೊಳಗಾಗಿದೆ.ಯಶವಂತಪುರ ಕ್ಷೇತ್ರದ ಶಿಕ್ಷಕರ ಜೊತೆ…
Read More »ಗದಗ: ಕಾಂಗ್ರೆಸ್ ಮುಖಂಡ ಶಶಿಧರ್ ಹಟ್ಟಿ ಅವರು ಲುಂಗಿಯಿಂದ ನೇಣು ಹಾಕಿಕೊಂಡು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಈ ಘಟನೆ…
Read More »ಬೆಂಗಳೂರು : ರಾಜ್ಯ ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಅವರಿಗೆ ಹೊಸ ಐಷಾರಾಮಿ ಕಾರು ಬಂದಿದೆ. ಟೊಯೊಟಾ ಫಾರ್ಚೂನರ್ ಕಾರು ಇದಾಗಿದ್ದು, ಹಲವು ವಿಶೇಷತೆಗಳನ್ನು ಹೊಂದಿದೆ. 360…
Read More »ಹುಬ್ಬಳ್ಳಿ ; ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಅರಣ್ಯ ಇಲಾಖೆಯ ಮಂತ್ರಿಯವರು ನೀಡಬೇಕಾದ ಅನುಮತಿಯನ್ನು ಈಗ ರದ್ದು ಮಾಡಿದ್ದು, ಕೇಂದ್ರ ಮಂತ್ರಿ ಭೂಪೇಂದ್ರ ಯಾದವರ ಈ ನಡೆಯಿಂದ…
Read More »ದೆಹಲಿ: ಕೃಷಿ ಉತ್ನನ್ನಗಳಿಗೆ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರು ಪಟ್ಟು ಹಿಡಿದಿದ್ದಾರೆ. ಕೇಂದ್ರ ಸರ್ಕಾರದ ನಿಲುವಿನ ಬಗ್ಗೆ ಕೆರಳಿ ಕೆಂಡಕಾರಿರುವ ನೇಗಿಲಯೋಗಿಗಳಿಂದು ದೆಹಲಿ…
Read More »ಗದಗ: ಕಾನೂನು ಸಚಿವರ ತವರಲ್ಲೆ ಕಾನೂನಿಗೆ ಬೆಲೆ ಇಲ್ಲದಂತಾಗಿದೆ. ಗದಗ-ಬೆಟಗೇರಿ ಅವಳಿ ನಗರದಲ್ಲಿ ಫುಡಿ ರೌಡಿಗಳ ಅಟ್ಟಹಾಸ ನಡೆದಿದೆ. ಕಿಡೆಗೇಡಿಗಳ ಗುಂಪೊಂದು 20ವರ್ಷದ ಯುವಕನ್ನು ಅಟ್ಟಾಡಿಸಿ ಹಲ್ಲೆ…
Read More »ಬೆಂಗಳೂರು: ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದರೆ ಇತ್ತ ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೂ ಪ್ರತಿಭಟನೆಯ ಬಿಸಿ ತಟ್ಟಲಿದೆ. ವಿಧಾನಮಂಡಲದ ಬಜೆಟ್ ಅಧಿವೇಶನದ ಸಂದರ್ಭದಲ್ಲಿಯೇ ಆಶಾ…
Read More »ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಹಣ , ಬೆಳ್ಳಿಯ ಆಭರಣದ ಆಮಿಷದ ಹೊಳೆ ಹರಿಯುತ್ತಿದೆ.. ಪ್ರತಿ ಶಿಕ್ಷಕರಿಗೆ 25 ಸಾವಿರದಿಂದ 30 ಸಾವಿರ ಮೌಲ್ಯದ ಗಿಫ್ಟ್ ಹಂಚಿಕೆ…
Read More »ಬೆಳಗಾವಿ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿ ಅಥಣಿ ಮತಕ್ಷೇತ್ರದ ಶಾಸಕರಗಿ ಆಯ್ಕೆಯಾದರು. ಮಾಜಿ ಶಾಸಕ ಮಹೇಶ ಕುಮಠಳ್ಳಿ ಸೋಲಿಸಿ ಶಾಸಕರಾದ ಸವದಿ ಹಾಗೂ…
Read More »ಬೆಂಗಳೂರು : ರಾಜ್ಯದ ವಿಧಾನಮಂಡಲದ ಉಭಯಸದನಗಳನ್ನು ಉದ್ದೇಶಿಸಿ ಮಾನ್ಯ ರಾಜ್ಯಪಾಲರು ಇಂದು ಮಾಡಿದ ಭಾಷಣವು ನಮ್ಮ ರಾಜ್ಯವು ಪ್ರಗತಿಯತ್ತ ಮುನ್ನಡೆಯುತ್ತಿರುವ ಮುನ್ನೋಟವಾಗಿದೆ. ರಾಜ್ಯ ಸರ್ಕಾರವು ತಂದ ಗ್ಯಾರಂಟಿ…
Read More »ಬೆಂಗಳೂರು : ಉಪೇಂದ್ರ ಅಂದರೆ ಯಾವಾಗಲೂ ಹೊಸದಾಗಿ ಯೋಚನೆ ಮಾಡುತ್ತಿರುತ್ತಾರೆ. ವ್ಯಾಲೆಂಟೈನ್ಸ್ ಡೇಯಂದು ಅಂದರೆ ಇದೇ ಫೆಬ್ರವರಿ 14ರಂದು ಯುಐ ಸಿನಿಮಾದ ಫಸ್ಟ್ ಸಿಂಗಲ್ ಪ್ರೋಮೋವನ್ನ ಚಿತ್ರತಂಡ…
Read More »ಬೆಂಗಳೂರು : ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ. ಬಂಧಿಸಲಾದ ರಾಜ್ಯದ ನಮ್ಮ…
Read More »ಹುಬ್ಬಳ್ಳಿ; ಹುಬ್ಬಳ್ಳಿಯ ತೋಳಲನಕೆರೆ ವೃತ್ತದಲ್ಲಿ ಕರ್ನಾಟಕ ರತ್ನ ಡಾ.ಪುನೀತ್ ರಾಜಕುಮಾರವರ ಪುತ್ಥಳಿ ನಿರ್ಮಾಣ ಹಾಗೂ ರಸ್ತೆಗೆ ಪುನೀತ್ ಹೆಸರನ್ನ ನಾಮಕರಣಕ್ಕೆ ಅಗ್ರಹಿಸಿ ಹುಬ್ಬಳ್ಳಿಯಲ್ಲಿ ಅಪ್ಪು ಅಭಿಮಾನಿಗಳು ಪ್ರತಿಭಟನೆ…
Read More »ಬೆಂಗಳೂರು : ಸ್ನೇಹಿತರ ಕಷ್ಟಕ್ಕೆ ಸ್ಪಂದಿಸುವ ಗುಣ, ಸಹಾಯ ಹಸ್ತದಿಂದಲೇ ಎಲ್ಲರಿಗೂ ಅತ್ಯಾಪ್ತರಾಗುವ ದರ್ಶನ್ ತೂಗುದೀಪ ಅವರು ಲೈಟ್ ಬಾಯ್ ಆಗಿ ಚಿತ್ರರಂಗಕ್ಕೆ ಕಾಲಿಟ್ಟು, ಅಲ್ಲಿಂದ ‘ಕಾಟೇರ’…
Read More »ರಾಯಚೂರು : ಅಕ್ರಮ ಮರಳು ಸಾಗಣೆ ಟ್ರಾಕ್ಟರ್ ಜಪ್ತಿ ಮಾಡಿದ್ದಕ್ಕೆ ಶಾಸಕರ ಪುತ್ರ , ಆಪ್ತ ಸಹಾಯಕರು ಸೇರಿ, ಪೇದೆಯನ್ನು ಪ್ರವಾಸಿ ಮಂದಿರಕ್ಕೆ ಕರೆಸಿ ಹಲ್ಲೆ ಮಾಡಿದ್ದಾರೆ.…
Read More »ವಿಜಯಪುರ : ಭಾರತ ಸಂಚಾರ ನಿಗಮ ಲಿಮಿಟೆಡ್ ಜನರಲ್ ಮ್ಯಾನೇಜರ್ ಬಳಕೆ ಮಾಡುತ್ತಿದ್ದ ಕಾರ್ ಜಪ್ತಿ ಮಾಡಲಾಗಿದೆ. ಬಿಎಸ್ಎನ್ಎಲ್ ನಿಂದ ನೀಡಿದ್ದ ಕಾರಿನ ಬದಲಾಗಿ ಬೇರೆ ಕಾರು…
Read More »ಬೆಂಗಳೂರು ಕೃಷಿ ವಿವಿ ಒಂದಿಲ್ಲೊಂದು ವಿವಾದಕ್ಕೆ ಗುರಿಯಾಗುತ್ತಲೇ ಇರುತ್ತದೆ. ಇದೀಗ ಕೃಷಿ ವಿವಿ ವಿಭಜನೆ ಕುರಿತಂತೆ ಸಾಕಷ್ಟು ಪರ ವಿರೋಧದ ಚರ್ಚೆಗಳು ಪ್ರಾರಂಭವಾಗಿವೆ. ಕೃಷಿ ವಿವಿ ವಿಭಜನೆಯನ್ನು…
Read More »ಬೀದರ್ : ರೈತರ ಜಮೀನಿನಲ್ಲಿ ಪಾವರ್ ಗ್ರಿಡ್ ಸ್ಥಾಪನೆ ವಿರೋಧಿಸಿ ರೈತರ ಪ್ರತಿಭಟನೆ ನಡೆಸಿದರು. ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಡೋಗರ್ಗಾಂವ್ ಗ್ರಾಮದ ರೈತರಿಂದ ಜಿಲ್ಲಾಧಿಕಾರಿ ಕಚೇರಿ…
Read More »ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಿಲ್ಲರ್ ಬಿಎಂಟಿಸಿಯ ಬಳಿಕ ಕೆಎಸ್ಆರ್ಟಿಸಿಯ ಸರದಿ ಆರಂಭವಾಗಿದೆ. ಯಶವಂತಪುರ ಮೆಟ್ರೋ ನಿಲ್ದಾಣದ ಬಳಿ KSRTC ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ರಸ್ತೆಯ…
Read More »ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಾಗಿದ್ದು ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾತನಾಡಿದರು.ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೇಂದ್ರಕ್ಕೆ…
Read More »ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಾಗಿದ್ದು ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾತನಾಡಿದರು.ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೇಂದ್ರಕ್ಕೆ…
Read More »ಮೇಷ ರಾಶಿ : ಇದು ಫೆಬ್ರವರಿ ತಿಂಗಳ ಎರಡನೇ ವಾರವು ಇದಾಗಿದೆ. ನಿಮ್ಮ ರಾಶಿಯಲ್ಲಿ ಗುರುವು ಸ್ಥಿತನಾಗಿದ್ದು, ದುರ್ಬಲನಲ್ಲದಿದ್ದರೂ ಅತಿಯಾದ ಬಲವಂತೂ ಇಲ್ಲ. ಆದ ಕಾರಣ ಶುಭಫಲವೂ…
Read More »Cricket : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಮೊಬೈಲ್ ಫೋನ್ ಕಳವಾಗಿದ್ದು, ಪೋನ್ನಲ್ಲಿದ್ದ ಡಾಟಾ ಸಂರಕ್ಷಣೆಗಾಗಿ ಪೊಲೀಸರಿಗೆ…
Read More »ಅಮೆರಿಕ : ಆಕೆ ಅದಿನ್ನೆಂಥಾ ಕ್ರೂರಿ ತಾಯಿ ಇರಬೇಕು ಹೇಳಿ.. ಅದೇನು ಬೇಕಂತ ಮಾಡಿದಳೋ..ಅಥವಾ ಅವಳು ಮಾನಸಿಕ ಅಸ್ವಸ್ಥಳೋ ಗೊತ್ತಿಲ್ಲ. ಒಂದು ತಿಂಗಳ ಮಗು ಓವನ್ ಒಳಗೆ…
Read More »ಹಾಸನ : ಲೋಕಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡಬೇಕು ಅಂತ ನಿಮಗೆ ಆಸೆ ಇದೆಯಾ? ರಾಜ್ಯ ಬಿಟ್ಟು ನನ್ನ ಏಕೆ ಕಳಿಸ್ತೀರಿ. ನಾನು ರಾಜ್ಯದಲ್ಲಿ ಇರೋಣ ಅಂತ…
Read More »Cricket : ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್ ಫೈನಲ್ನಲ್ಲಿ ಮೂರನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಈ ಹಿಂದೆ ಅಂದರೆ 2012 ಮತ್ತು 2018ರಲ್ಲಿ ನಡೆದ ಫೈನಲ್ ಪಂದ್ಯದಲ್ಲಿ…
Read More »ಚಿತ್ರದುರ್ಗ : ಬೆಸ್ತರ ಸಮುದಾಯಕ್ಕೆ ಸರ್ಕಾರದಿಂದ ಎಕರೆಗಳಷ್ಟು ಜಾಗವನ್ನು ಮಂಜೂರು ಮಾಡಿಸುತ್ತೇವೆ ಎಂದು ಮಾಜಿ ಸಚಿವ ಹೆಚ್. ಆಂಜನೇಯ ಹೇಳಿದರು. ಅವರು ಚಿತ್ರದುರ್ಗದಲ್ಲಿ ನೆಡೆದ ಗಂಗಾಂಬಿಕ ಸಮುದಾಯ…
Read More »ಮೈಸೂರು ; ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸುತ್ತೂರು ಭೇಟಿ ಬಳಿಕ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಚಾಮುಂಡಿ…
Read More »ಬೆಂಗಳೂರು : ಕೇಂದ್ರದ ಗೃಹ ಸಚಿವ ಅಮಿತ್ ಶಾ ಬರಿಗೈಯಲ್ಲಿ ರಾಜ್ಯಕ್ಕೆ ಬಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಅಮಿತ್ ಶಾ ರಾಜ್ಯ ಪ್ರವಾಸ ವಿಚಾರವಬಾಗಿ…
Read More »ಬೆಂಗಳೂರು: ಲಾರಿ ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿರೋ ಘಟನೆ ಹೊರವಲಯದ ಹೊಸಕೋಟೆ ಬಳಿ ನಡೆದಿದೆ. ವೇಗವಾಗಿ ಬಂದ ಲಾರಿ ಬಸ್ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.…
Read More »ಬಳ್ಳಾರಿ: ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ಇಲ್ಲಿನ ಗಾಂಧಿನಗರದಲ್ಲಿನ ರಾಘವೇಂದ್ರ ಎಂಟರ್ಪ್ರೈಸಸ್ ನ ಪ್ರಧಾನ ಕಚೇರಿ ಮೇಲೆ ನಡೆದಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ…
Read More »ಮೈಸೂರು : ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೇಂದ್ರದ ಗೃಹ ಸಚಿವ ಅಮಿತ್ ಶಾ ಭಾಗಿಯಾಗಿದರು. ಈ ವೇಳೆ ಅಯೋಧ್ಯೆಯ ಬಾಲ ರಾಮನ…
Read More »ಬೆಂಗಳೂರು: ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ನೀಡಬೇಕೆಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ರವರ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದ…
Read More »ಹುಬ್ಬಳ್ಳಿ ; ಪಡಿತರ ಅಕ್ಕಿಯನ್ನು ಅಕ್ರಮವಾಗಿ ಖರೀದಿ ಮಾಡಿ ಸಾಗಿಸುತ್ತಿದ್ದ ಲಾರಿ ಸಮೇತ ಇಬ್ಬರು ಚಾಲಕರನ್ನು ಹಳೇ ಹುಬ್ಬಳ್ಳಿ ಮುಸ್ತಾನಸೋಫಾದ ಕೇಶ್ವಾಪುರದ ಬಳಿ ಹುಬ್ಬಳ್ಳಿಯ ಸಿಸಿಬಿ ಪೊಲೀಸರು…
Read More »ಬೆಂಗಳೂರು : ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ, ನಿಮ್ಮ ದಮ್ಮು ತಾಖತ್ ತೋರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು…
Read More »ಹುಬ್ಬಳ್ಳಿ : ಧಾರವಾಡ ಸಂಸದ ಪ್ರಹ್ಲಾದ್ ಜೋಶಿಯವರ ಕ್ರೀಡಾ ಮೊಹೋತ್ಸವದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗಳು ಕುಂದಗೋಳ ವಿಧಾನ ಸಭಾ ಕ್ಷೇತ್ರದಲ್ಲಿ ಕಳೆದ ಶುಕ್ರವಾರದಿಂದ ಆರಂಭವಾಗಿದ್ದು, ಈ…
Read More »ಬೆಂಗಳೂರು : ಮಂಡ್ಯ ಸ್ಪರ್ಧೆ ಬಗ್ಗೆ ನಿಖಿಲ್ ಕುಮಾರ್ಸ್ವಾಮಿ ಶಾಕಿಂಗ್ ರಿಯಾಕ್ಷನ್ ಕೊಟ್ಟಿದ್ದಾರೆ. ನಾನು ಮಂಡ್ಯ ಕ್ಷೇತ್ರ ಅಕಾಂಕ್ಷಿ ಅಲ್ಲ. ನಾನು ಹಿಂದೆಯೂ ಹೇಳಿದ್ದೆ. ನಾನು ಯೂಟರ್ನ್…
Read More »ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಲೋಕಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಮೈಸೂರಿಗೆ ಆಗಮಿಸಿದ್ದಾರೆ. ಇವರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ಕ್ಲಸ್ಟರ್ ನಾಯಕರ ಲೈನ್ಅಪ್…
Read More »ಮೈಸೂರು: ಲೋಕಸಭೆ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಪರಸ್ಪರ ಆರೋಪ ಪ್ರತ್ಯಾರೋಪಗಳು ಜೋರಾಗುತ್ತಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ತೆರಿಗೆ ಪರಿಹಾರ…
Read More »ತುಮಕೂರು: ಅಳಿಯ-ಮಗಳ ಜಗಳ ಬಿಡಿಸಲು ಹೋಗಿ ಅತ್ತೆ ಕೊಲೆಯಾದ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ನಡೆದಿದೆ. ಅಶ್ವಿತ್ ಉನ್ನಿಸಾ ಕೊಲೆಯಾದವರು.ಅಶ್ವಿತ್ ಉನ್ನಿಸಾ ತುಮಕೂರು ತಾಲೂಕಿನ ಬೆಳಗುಂಬ…
Read More »ಮೈಸೂರು ; ಅರುಣ್ ಯೋಗಿರಾಜ್ ಅವರು ಅಯೋಧ್ಯೆ ದೇವಸ್ಥಾನದ ಗರ್ಭ ಗುಡಿಯಲ್ಲಿನ ಬಾಲರಾಮ ವಿಗ್ರಹವನ್ನು ಕೆತ್ತಲು ಬಳಸಿದ ವಿಶೇಷ ಉಪಕರಣಗಳ ಚಿತ್ರವನ್ನು ಇನ್ಸ್ ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ.…
Read More »ಮೈಸೂರು ; ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಇಂದು ಬೆಳಗ್ಗಿನ ಜಾವ ಮೈಸೂರಿಗೆ ಆಗಮಿಸಿದ್ದಾರೆ. ಮುಂಜಾನೆ 3 ಗಂಟೆಗೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ…
Read More »ಬೀದರ್ ; ವಿದ್ಯುತ್ ಅವಘಡದಿಂದಾಗಿ ಕಟಾವಿಗೆ ಬಂದಿದ್ದ ಎರಡು ಎಕರೆ ಕಬ್ಬು ಸಂಪೂರ್ಣ ಸುಟ್ಟು ಕರಕಲಾ ಘಟನೆ ಬೀದರ್ ಜಿಲ್ಲೆ ಹುಲಸೂರು ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದೆ.…
Read More »ಮೈಸೂರು. ಫೆ.10: ಬಂಡೀಪುರ ಅರಣ್ಯ ಪ್ರದೇಶ ವನ್ಯ ಜೀವಿಗಳ ಆವಾಸಸ್ಥಾನವಾಗಿದ್ದು, ಇಲ್ಲಿ ಕಾಡುಪ್ರಾಣಿಗಳ ಸಂಚಾರಕ್ಕೆ ತೊಂದರೆ ಆಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು…
Read More »ಹುಬ್ಬಳ್ಳಿ : ಈಗಾಗಲೇ ರವಿಕೆ ಚಿತ್ರದ ಟ್ರೈಲರ್ ಹಾಗೂ ಎರಡು ಹಾಡುಗಳನ್ನು ಬಿಡುಗಡೆ ಮಾಡಲಾಗಿದ್ದು, ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಇದೇ ಫೆ.16 ರಾಜ್ಯಾದ್ಯಂತ ರವಿಕೆ ಪ್ರಸಂಗ ಚಿತ್ರ…
Read More »ಬೆಂಗಳೂರು : ಮಂಗನ ಕಾಯಿಲೆಗೆ ಹೊಸ ವ್ಯಾಕ್ಸಿನ್ ಕುರಿತು ಐಸಿಎಂಆರ್ ಜೊತೆ ಚರ್ಚೆ ನಡೆಸಲಾಗಿದ್ದು, ವ್ಯಾಕ್ಸಿನ್ ತಯಾರಿಕೆಗೆ ಐಸಿಎಂಆರ್ ಒಪ್ಪಿಗೆ ಸೂಚಿಸಿದೆ ಎಂದು ಆರೋಗ್ಯ ಸಚಿವ ದಿನೇಶ್…
Read More »ಮೈಸೂರು ; ಕಾಂಗ್ರೆಸ್ ಸಹಾಯದಿಂದ ಪ್ರಧಾನಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದನ್ನು ಮರೆಯಬಾರದು. ಕಾಂಗ್ರೆಸ್ ಜಾತ್ಯತೀತ ನಿಲುವಿನಲ್ಲಿ ಬದ್ಧತೆ ಹೊಂದಿದ್ದ ಕಾರಣಕ್ಕಾಗಿಯೇ ಹೆಚ್. ಡಿ ದೇವೇಗೌಡರಿಗೆ ಪ್ರಧಾನಿ ಸ್ಥಾನಕ್ಕೆ ಬೆಂಬಲ…
Read More »ಶಿವಮೊಗ್ಗ : ಮಕ್ಕಳ ಭವಿಷ್ಯದ ದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಶೈಕ್ಷಣಿಕ ಸಾಲಿನಿಂದಲೇ ಅನ್ವಯಗೊಳ್ಳುವಂತೆ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ.ಮತ್ತು ಉನ್ನತ ಶಿಕ್ಷಣ ಹಾಗೂ ಪ್ರವೇಶ ಪರೀಕ್ಷೆಗಳಿಗೆ ಸಂಬಂಧಿಸಿದಂತೆ…
Read More »ವರಧಿ : ಚಂದ್ರು ಶಿಡ್ಲಘಟ್ಟ, ಚಿಕ್ಕಬಳ್ಳಾಪುರ
Read More »ಮೈಸೂರು ; ಸುತ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾತ್ರಿ ಮೈಸೂರಿಗೆ ಆಗಮಿಸಲಿದ್ದಾರೆ. ರಾತ್ರಿ 10.50ಕ್ಕೆ ದೆಹಲಿಯಿಂದ ಮಂಡಕಹಳ್ಳಿ ವಿಮಾನ…
Read More »Cricket : ರವೀಂದ್ರ ಜಡೇಜಾ ಬಾಳಲ್ಲಿ ಇದೆಂಥಾ ಬಿರುಗಾಳಿ ಅಂತ ಕ್ರಿಕೆಟ್ ಮಾಂತ್ರಿಕನ ಅಭಿಮಾನಿಗಳು ಭಾವುಕರಾಗಿದ್ದಾರೆ. ಒಂದು ಕಡೆ ವಿರಾಟ್ ಕೊಹ್ಲಿ ಪರ್ಸ್ನಲ್ ಲೈಫಲ್ಲಿ ಏನಾಗ್ತಿದೆ ಕೊಹ್ಲಿ…
Read More »ಬೆಂಗಳೂರು : “ಈಶ್ವರಪ್ಪನವರ ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ.ಕೆ. ಸುರೇಶ್ ಅವರ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಸುದ್ದಿಗೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲಮೆಂಟ್ ಆಗಿದೆ” ಎಂದು…
Read More »ಚಿಕ್ಕೋಡಿ : ಜೈನ ಧರ್ಮಿಯರ ಪ್ರಮುಖ ಏಳು ಬೇಡಿಕೆಗಳಿಗೆ ಸರಕಾರ ಸ್ಪಂದಿಸದಿದ್ದಲ್ಲಿ ಮುಂಬರುವ ಅಧಿವೇಶನದ ವೇಳೆ ವಿಧಾನಸೌಧದ ಎದುರು ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ರಾಷ್ಟ್ರಸಂತ…
Read More »Health tips : ಮೀನಿನ ಬೆಲೆ ಏನು ಕಡಿಮೆ ಇಲ್ಲ. ಕೆಲವರು ಮಾಂಸಕ್ಕಿಂತ ಹೆಚ್ಚಾಗಿ ಮೀನನ್ನು ತಿನ್ನಲು ಇಷ್ಟಪಡುತ್ತಾರೆ. ಅಲ್ಲದೇ ವೈದ್ಯರು ಕೂಡ ಮಟನ್ ಮತ್ತು ಚಿಕನ್…
Read More »ಬೀದರ್ : ಸಂಚಾರಿ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವ ಸಮಯದಲ್ಲಿ ಪಾರದರ್ಶಕತೆ ಕಾಪಾಡುವ ದೃಷ್ಟಿಯಿಂದ ಇದೇ ಮೊದಲ ಬಾರಿಗೆ ಬೀದರ್ ಪೊಲೀಸರು ಇ-ಚಲನ್ ಮೂಲಕ ದಂಡ ವಿಧಿಸಲು…
Read More »ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ. ಕೆ ಸುಧಾಕರ್ಗೆ ಟಿಕೆಟ್ ಕೊಡುವಂತೆ ಬೆಂಬಗಲಿರು ಆಗ್ರಹಿಸಿದ್ದಾರೆ. ಇಂದು ಚಿಕ್ಕಬಳ್ಳಾಪುರ ನಗರದ ಪತ್ರಕರ್ತರ ಭವನದಲ್ಲಿ ಒಕ್ಕಲಿಗರ ಸಂಘಟನೆಯಿಂದ ಸುದ್ದಿಗೋಷ್ಠಿ…
Read More »ನವದೆಹಲಿ : ಮಂಡ್ಯ ಸಂಸದೆ ಸುಮಲತಾ ಅಂಬರೀಶ್, ನವದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭೇಟಿಯಾಗಿ ಚರ್ಚೆ ನಡೆಸಿದ್ರು.…
Read More »
















































































































































