ಕೊಪ್ಪಳ : ಇಡಿ ಊರಿಗೆ ಊರೇ ರೋಗ ಗ್ರಸ್ತವಾಗಿದೆ. ಗ್ರಾಮದಲ್ಲಿ ಎಲ್ಲರೂ ಮೈ,ಕೈ,ನೋವು ಜ್ವರದಿಂದ ಬಳಲುತಿದ್ದಾರೆ. ದೇವಸ್ಥಾನವೇ ಆಸ್ಪತ್ರೆಯಾಗಿ ಬದಲಾಗಿದೆ. ಅರೇ ಇದು ಯಾವ ಊರು. ಈ…
Read More »FREEDOMTV
ಬಳ್ಳಾರಿ, ಫೆ.07: ಜಿಲ್ಲೆಯ ಪ್ರಮುಖ ಗುತ್ತಿಗೆದಾರ ಪಿಚ್ಚೇಶ್ವರ ರಾವ್ ಅವರ ಮನೆ ಮತ್ತು ಪಾರ್ವತಿ ನಗರದಲ್ಲಿನ ಅವರ ಶ್ರೀನಿವಾಸ್ ಕನ್ಸಸ್ಟ್ರಕ್ಷನ್ಸ್ ಕಚೇರಿ ಮೇಲೆ ಇಂದು ಆದಾಯ ತೆರಿಗೆ…
Read More »ಬೆಂಗಳೂರು: ನಗರದ ಸಮೀಪ ಅಭಿವೃದ್ಧಿಪಡಿಸಲು ಉದ್ದೇಶಿಸಿರುವ ಕೆಎಚ್ಐಆರ್ (KHIR – Knowledge, Health, Innovation and Research) ಸಿಟಿಯ ವಿನ್ಯಾಸ ಮತ್ತು ರೂಪುರೇಷೆ ಕುರಿತು ಮೂಲಸೌಕರ್ಯ ಅಭಿವೃದ್ಧಿ…
Read More »ಹುಬ್ಬಳ್ಳಿ : ಬರಗಾಲ ಪರಿಹಾರ ಸೇರಿದಂತೆ ರಾಜ್ಯದ ಜಿಎಸ್ಟಿ ಹಣ ಬಿಡುಗಡೆಗೆ ಅಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆಯೇ, ಬಿಜೆಪಿ ಕಾರ್ಯಕರ್ತರು ಕೇಂದ್ರ ಪರ ಘೋಷಣೆ…
Read More »ದೆಹಲಿ: ಸಂಸತ್ ಅಧಿವೇಶನದಲ್ಲಿ ವಾದ, ವಿವಾದ, ಆಕ್ರೋಶ, ಆರೋಪ, ಚರ್ಚೆ, ಗಲಾಟೆಯ ಜತೆಗೆ ಕೆಲವೊಮ್ಮೆ ನವಿರಾದ ಹಾಸ್ಯ, ಚಟಾಕಿ, ಜೋಕ್, ಕಾಲೆಳೆಯುವಿಕೆ, ರಾಜಕಾರಣಿಗಳ ಮಧ್ಯೆ ಇರುವ ಅವಿನಾಭಾವ…
Read More »ಬೆಂಗಳೂರು, ಫೆ.8: ಪ್ರಜಾಪ್ರಭುತ್ವದ ಹೆಗ್ಗುರುತಾದ ಸಂಸತ್ ಭವನಕ್ಕೆ ಮೂಲ ಪ್ರೇರಣೆಯಾಗಿರುವ 12ನೇ ಶತಮಾನದ ಶಿವಶರಣರ ಕಾರ್ಯಕ್ಷೇತ್ರ ಬಸವಕಲ್ಯಾಣದಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ರಾಜ್ಯ ಸರ್ಕಾರ 50…
Read More »ಆನೇಕಲ್ : ರಾಜ್ಯದ ಪಾಲು ಹತ್ತುವರ್ಷಗಳಲ್ಲಿ ಎಷ್ಟಿತ್ತೋ ಅಷ್ಟೇ ಇಂದೂ ಕೇಂದ್ರ ನೀಡ್ತಿದೆ. ಆದರೆ ಪ್ರತಿ ವರ್ಷ ರಾಜ್ಯದಿಂದ ಕೇಂದ್ರಕ್ಕೆ ನೆರವು ತೆರಿಗೆ ರೂಪದಲ್ಲಿ ಹರಿದು ಹೋಗ್ತಲೇ…
Read More »ಯಾದಗಿರಿ : ಯಾದಗಿರಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಸರೋಜಾ ಜಿ.ಟಿ. ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಹಿನ್ನೆಲೆ ಅಮಾನತು ಮಾಡಿ ಇಲಾಖೆ ಅಧೀನ ಕಾರ್ಯದರ್ಶಿ ಎಲ್.…
Read More »ಬೆಂಗಳೂರು : ಮೊದಲ ಜನಸ್ಪಂದನದಲ್ಲಿ ಶೇ. 98 ರಷ್ಟು ಅರ್ಜಿ ವಿಲೇವಾರಿ; ಜಿಲ್ಲಾ ಸಚಿವರಿಂದ 108 ಜನಸ್ಪಂದನ ಕಾರ್ಯಕ್ರಮ ಅಸಮಾನತೆ ನಿವಾರಣೆಗೆ ಗ್ಯಾರಂಟಿ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ…
Read More »ಬೆಂಗಳೂರು : ಬೆಂಗಳೂರು ಜಲಮಂಡಳಿಯಲ್ಲಿ ನಡೆಯೋ ಅಕ್ರಮಗಳು ಒಂದಾ ಎರಡಾ.. ಅಕ್ರಮಗಳನ್ನ ಮಂಡಳಿ ಹೊದ್ದು ಮಲಗಿದೆ ಅನ್ನುಸುತ್ತೆ. ಇಲ್ಲಿ ನಡೆಯೋ ಅದೆಷ್ಟೋ ಖತನಾರ್ಕ್ ಕೆಲಸ ಹಲವು ಬಾರಿ…
Read More »ಹುಬ್ಬಳ್ಳಿ : ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ಪ್ರಭು ಶ್ರೀ ಬಾಲ ರಾಮನ ಪ್ರಾಣ ಪ್ರತಿಷ್ಠಾನವನ್ನು ಪ್ರಧಾನ ನರೇಂದ್ರ ಮೋದಿಯವರು ನೇರವೇರಿಸಿದ್ದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿಂದು ಬಿಜೆಪಿ ಕಾರ್ಯಕರ್ತರು ಪ್ರಧಾನಿಯವರಿಗೆ…
Read More »ವಿಜಯಪುರ : ವಿಜಯಪುರ ಎಪಿಎಂಸಿಯಲ್ಲಿ ಹಲವಾರು ವರ್ಷಗಳಿಂದ ಲಿಂಬೆ ವ್ಯಾಪಾರದಲ್ಲಿ ದಲ್ಲಾಳಿಗಳು ಅಡ್ವಾನ್ಸ್ ಹೆಸರಿನಲ್ಲಿ ಪ್ರತಿ ರೈತರಿಂದ 10% ಕಮಿಷನ್ ಪಡೆಯುತ್ತಿದ್ದು, ಇದರಿಂದ ರೈತರು ತೀವ್ರ ಸಂಕಷ್ಟ…
Read More »ಬೆಂಗಳೂರು: ನಗರದ ಹಲಸೂರು ಗೇಟ್ ಠಾಣೆ ವ್ಯಾಪ್ತಿಯ ಕುಂಬಾರಪೇಟೆಯಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ವ್ಯಾಪಾರಿಗಳಾದ ಸುರೇಶ್ (55) ಮತ್ತು ಮಹೇಂದ್ರ…
Read More »ಕೊಪ್ಪಳ : ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿದೆ. ಎಲ್ಲಾ ರಾಜಕೀಯ ಪಕ್ಷಗಳ ಟಿಕೆಟ್ ಅಕಾಂಕ್ಷಿಗಳು ಸಕ್ರೀಯರಾಗಿದ್ದಾರೆ. ಅದೇ ರೀತಿ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಮಂಚೂಣಿಯಲ್ಲಿ ಸಾಮಾನ್ಯ ಕಾರ್ಯಕರ್ತರಂತೆ…
Read More »ಮಂಡ್ಯ: ಕೆ.ಆರ್. ಪೇಟೆ ತಾಲ್ಲೂಕಿನ ಪ್ರಸಿದ್ಧ ಹೇಮಗಿರಿ ದನಗಳ(ರಾಸುಗಳ )ಜಾತ್ರೆಯಲ್ಲಿ ಶಾಸಕ ಹೆಚ್.ಟಿ ಮಂಜು ಮಂಗಳವಾರ ಮೂರು ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಸ್ವಂತ ಎತ್ತುಗಳ ಭವ್ಯ…
Read More »ರಾಯಚೂರು : ವಿಧಾನಸಭಾ ಅಧಿವೇಶನ ಫೆ.12ರಿಂದ 23ರವರೆಗೆ ನಡೆಯಲಿದ್ದು, 16ರಂದು ಸರ್ಕಾರದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ನಗರದಲ್ಲಿ ಬುಧವಾರ…
Read More »ಬೆಂಗಳೂರು : ಫೆ.07 : ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದೆ. ರಾಜ್ಯದ…
Read More »ಶ್ರೀಕೃಷ್ಣ ಜನ್ಮಸ್ಥಾನ ಮಥುರಾ ಹಾಗೂ ಶಾಹಿ ಈದ್ಗಾ ಮಸೀದಿಗೆ ಸಂಬಂಧಿಸಿದಂತೆ ಹಲವು ರೀತಿಯ ಬೆಳವಣಿಗೆಗಳು ನಡೆಯುತ್ತಿದ್ದು, ಮೊಘಲ್ ದೊರೆ ಔರಂಗಜೇಬ ಮಥುರಾದ ಶ್ರೀಕೃಷ್ಣ ಜನ್ಮಸ್ಥಾನದಲ್ಲಿದ್ದ ಮಂದಿರವನ್ನು ಕೆಡವಿ…
Read More »ಪಾಕಿಸ್ತಾನ : ಪಾಕಿಸ್ತಾನದಲ್ಲಿ ಚುನಾವಣೆ ವೇಳೆ ಬಾಂಬ್ಗಳ ಸದ್ದು ಹೆಚ್ಚಾಗಿದೆ. ಪಾಕಿಸ್ತಾನದ ಬಲೂಚಿಸ್ತಾನ ಪಿಶಿನ್ನಲ್ಲಿರುವ ಸ್ವತಂತ್ರ ಅಭ್ಯರ್ಥಿಯ ಪಕ್ಷದ ಕಚೇರಿಯ ಹೊರಗೆ ಬಾಂಬ್ ಸ್ಫೋಟಗೊಂಡಿದ್ದು, ಹನ್ನೆರಡು ಜನ…
Read More »ಭೂಕಬಳಿಕೆ ಆರೋಪದಡಿ ಬಂಧನಕ್ಕೆ ಒಳಗಾಗಿದ್ದ ಜೇಡರಹಳ್ಳಿ ಕೃಷ್ಣಪ್ಪಗೆ ಷರತ್ತು ಬದ್ದ ಜಾಮೀನು ಮಂಜೂರು ಆಗಿದೆ. ವಕೀಲ ಶ್ಯಾಂ ಸುಂದರ್ ಕೃಷ್ಣಪ್ಪರಿಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಸಿವಿಲ್…
Read More »ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಕೆ-100(ನಾಗರಿಕ ಜಲಮಾರ್ಗ) ಯೋಜನೆ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮಾನ್ಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶ್ರೀಮತಿ…
Read More »ಮಂಡ್ಯ : ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ರಾಮನ ಪ್ರಾಣಪ್ರತಿಷ್ಟಾಪನೆ ಮಾಡಿದ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿಗೆ ಬಿಜೆಪಿ ಕಾರ್ಯಕರ್ತರು ಅಭಿನಂದನಾ ಪತ್ರ ಬರೆದಿದ್ದಾರೆ. ಮಂಡ್ಯದ ವಿವಿ ನಗರದ…
Read More »ಮೈಸೂರು : ಹೆಚ್,ಡಿ,ಕುಮಾರಸ್ವಾಮಿ ಹಾಕಿದ್ದ ಕೇಸರಿ ಟವೆಲ್ ಬಿಜೆಪಿಯವರ ಟವಲ್ ಅಲ್ಲ . ಅದು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಒಬ್ಬ ಹುಡುಗ ಹಾಕಿದ ಟವೆಲ್, ಆಂಜನೇಯನ…
Read More »ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ವಿರುದ್ಧ ದಿನಕ್ಕೊಂದು ಆರೋಪ ಕೇಳಿ ಬರುತ್ತಿದೆ , ಈ ಹಿಂದೆ ಮಾನನಷ್ಟ ಮೊಕ್ಕದ್ದಮೆ ದಾಖಲಿಸಿದ್ದ ಡಾಕ್ಟರ್ ಪ್ರಯಾಗ್…
Read More »ಚಿಕ್ಕೋಡಿ : ಗಂಡನ ಬಿಟ್ಟು ವಿವಾಹಿತ ಪುರುಷನೊಂದಿಗೆ ಮಹಿಳೆ ಓಡಿಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಜಿನರಾಳ ಗ್ರಾಮದಲ್ಲಿ ನಡೆದಿದೆ. ದುಂಡಾಪ್ಪ ವಾಲಿಕರ (37)ನ ಹೆಂಡತಿ…
Read More »ಬೆಳಗಾವಿ : ಎತ್ತ ನೋಡಿದ್ರೂ ಸೀರೆಯುಟ್ಟು ಬುತ್ತಿ ಹೊತ್ಕೊಂಡು ಸಾಗುತ್ತಿರೋ ನಾರಿಮಣಿಯರು. ನೋಡಲು ಎರಡು ಕಣ್ಣು ಸಾಲದಂತಿರೋ ರೊಟ್ಟಿ ಬುತ್ತಿಯ ಜಾತ್ರೆ… ಯಾವುದೇ ಜಾತಿ ಭೇದವಿಲ್ಲದೇ ಮಠದಲ್ಲಿ…
Read More »ಮೈಸೂರು ; ಹೆಚ್,ಡಿ,ಕುಮಾರಸ್ವಾಮಿ ಹಾಕಿದ್ದ ಕೇಸರಿ ಟವೆಲ್ ಬಿಜೆಪಿಯವರ ಟವಲ್ ಅಲ್ಲ . ಅದು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಒಬ್ಬ ಹುಡುಗ ಹಾಕಿದ ಟವೆಲ್, ಆಂಜನೇಯನ…
Read More »ಚಿತ್ರದುರ್ಗ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ, ಮತ್ತು 4 ಲಕ್ಷ ರೂಪಾಯಿ ಪರಿಹಾರ ಹಾಗೂ 50 ಸಾವಿರ…
Read More »ಗದಗ : ಹಾಲು ಉತ್ಪಾದಕರ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ ನಡೆಸಿದರು. ಗದಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸರ್ಕಾರದ…
Read More »ಬೆಳಗಾವಿ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಬೆಳಗಾವಿಯಲ್ಲಿ ಕಾಂಗ್ರೆಸ್ ಕಛೇರಿಯೊಳಗೆ ನುಗ್ಗಿದರು. ಸಂಸದ ಡಿಕೆ ಸುರೇಶ್ ವಿರುದ್ಧ ಘೋಷಣೆ ಕೂಗಿ…
Read More »ಧಾರವಾಡ: ಆತ ಹೋಟೆಲ್ ಒಂದರಲ್ಲಿ ತಂದೂರಿ ರೊಟ್ಟಿ ಮಾಡಿ ಜೀವನ ಸಾಗಿಸುತ್ತಿದ್ದ. ದುಡಿದ ದುಡ್ಡಿನಲ್ಲಿ ತನ್ನ ಜೀವನ ನಡೆಸುತ್ತಿದ್ದ. ಈ ಹಿಂದೆಯೂ ಬೇರೆ ಊರಿನಲ್ಲಿ ಹೋಟೆಲ್ ಒಂದರಲ್ಲಿ…
Read More »ನವದೆಹಲಿ : ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ , ಕನ್ನಡಿಗರ…
Read More »ಬೆಂಗಳೂರು : ನಾಮಫಲಕ ಕನ್ನಡದ ದೊಡ್ಡ ಅಕ್ಷರಗಳಲ್ಲಿ ಕಡ್ಡಾಯಗೊಳಸಿಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ರಾಜಭವನಕ್ಕೆ ಮುತ್ತಿಗೆ…
Read More »ದೆಹಲಿ : ಹಣಕಾಸು ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದರೂ ಒಂದು ರಾಜ್ಯಕ್ಕೆ ಆಗಿರುವ ಅನ್ಯಾಯ, ತಾರತಮ್ಯವನ್ನು ಸರಿಪಡಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಈ ಅಧಿಕಾರ ಕೇಂದ್ರ ಸರ್ಕಾರಕ್ಕೆ ಇಲ್ಲವಾದರೆ…
Read More »ಬೆಂಗಳೂರು : ಸಿಲಿಕಾನ್ ಸಿಟಿ ರಾಜ್ಯ ರಾಜಧಾನಿ ಬೆಂಗಳೂರಿನ ಮಾಜಿ ಡಾನ್, ಮಾಜಿ ರೌಡಿಶೀಟರ್ ಎಚ್.ಎಂ ಕೃಷ್ಣಮೂರ್ತಿ ಅಲಿಯಾಸ್ ಜೇಡರಹಳ್ಳಿ ಕೃಷ್ಣಪ್ಪನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.…
Read More »ಹುಬ್ಬಳ್ಳಿ : ರೈತರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿ, ಫೆ.12 ರಂದು ‘ಬೆಂಗಳೂರು ಚಲೋ ರ್ಯಾಲಿ’ ಹಮ್ಮಿಕೊಳ್ಳಲಾಗಿದೆ ಕರ್ನಾಟಕ ರಾಜ್ಯ ರೈತ ಸಂಘ…
Read More »ರಾಯಚೂರು : ರಾಯಚೂರು ತಾಲೂಕಿನ ದೇವಸುಗೂರು ಗ್ರಾಮದ ಹತ್ತಿರವಿರುವ ಕೃಷ್ಣಾನದಿ ತೀರ…ಮೊನ್ನೆ ಇದ್ದಕ್ಕಿದ್ದಂತೆ ಈ ನದಿಯ ಉಳಿಕೆ ನೀರಿನಲ್ಲಿ ವಿಷ್ಣುವಿನ ವಿಗ್ರಹ ಹಾಗೂ ಶಿವಲಿಂಗ ಪತ್ತೆಯಾಗಿದೆ…ಇದೀಗ..ಈ ವಿಗ್ರಹಗಳು…
Read More »ಬೆಳಗಾವಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ವಿದ್ಯಾನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯನ್ನು ಅಪಹರಿಸುವ ವಿಫಲ ಯತ್ನ ಮಂಗಳವಾರ ನಡೆದಿದೆ. ಎರಡನೇಯ ತರಗತಿಯ ವಿದ್ಯಾರ್ಥಿನಿಯನ್ನು ಶಾಲೆಯ…
Read More »ಬೆಂಗಳೂರು : ಬೆಂಗಳೂರಿನಲ್ಲಿ ವಾಸ ಮಾಡುವವರಿಗೆ ತಿಂಗಳು ಕೊನೆ ಬಂತು ಅಂದರೆ ಸಂಕಟ ಶುರುವಾಗುತ್ತೆ.? ಕೈಯಲ್ಲಿ ಇರುವ ಕಾಸು ಖಾಲಿಯಾಗುತ್ತೆ, ಮತ್ತೆ ಸ್ಯಾಲರಿ ಆಗುವ ತನಕ ಕಾಯಬೇಕು…
Read More »ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ನಲ್ಲಿ ಇಂದು ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಕನ್ನಡಿಗರ ನ್ಯಾಯಯುತ ತೆರಿಗೆ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿ ತಾರತಮ್ಯ…
Read More »ವಿಜಯಪುರ : ಮುಖ್ಯಮಂತ್ರಿ ಸಿದ್ದರಾಮಯ್ಯನವರು “ಕೂತು ತಿನ್ನುವವನಿಗೆ ಮೃಷ್ಟಾನ್ನ ಕೊಟ್ಟು, ದುಡಿಯುವ ಮಗನಿಗೆ ಬರೆ ಎಳೆದರು” ಎಂಬಂತೆ ಕೇಂದ್ರ ಸರ್ಕಾರ ವರ್ತಿಸುತ್ತದೆ ಎಂದಿರುವ ಮಾತು ತೀರಾ ಹಾಸ್ಯಾಸ್ಪದವಾಗಿದೆ…
Read More »ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದೆಹಲಿಯ…
Read More »Health Tips : ಹಣ್ಣುಗಳು ನಮ್ಮ ಆರೋಗ್ಯಕ್ಕೆ ಬಹಳ ಉತ್ತಮವಾದ ಆಹಾರವಾಗಿದೆ. ಇದು ನಮ್ಮ ದೇಹಕ್ಕೆ ಬೇಕಾದ ಎಲ್ಲ ರೀತಿಯ ಪೋಷಕಾಂಶಗಳನ್ನೂ ಒಳಗೊಂಡಿರುತ್ತವೆ. ಹೀಗಾಗಿ, ಹಣ್ಣುಗಳನ್ನು ತಿನ್ನಲು…
Read More »ಬೀದರ್ : ಆಡಳಿತಾರೂಢ ಕಾಂಗ್ರೆಸ್ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರದ ಎಲ್ಲಾ ಯೋಜನೆಗಳು ಬಂದ್ ಮಾಡುತ್ತಿದೆ ಎಂದು ಆರೋಪಿಸಿ ಮಾಜಿ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಬೀದರ್…
Read More »ಮಂಡ್ಯ : ಆಪೇ ಆಟೋಗಳಿಗೆ ಮಂಡ್ಯ ನಗರ ಪ್ರವೇಶ ನಿರ್ಬಂಧ ಹಿನ್ನಲೆ. ಎಲ್ಲಾ ಮಾದರಿ ಆಟೋದವರಿಗೆ ಒಂದೇ ರೀತಿಯ ನ್ಯಾಯ ಕೊಡಬೇಕೆಂದು ಮಂಡ್ಯದಲ್ಲಿ ಆಪೇ ಆಟೋ ಚಾಲಕರಿಂದ…
Read More »ಬೆಂಗಳೂರು : ರಶ್ಮಿಕಾ ಮಂದಣ್ಣ…ಕೊಡಗಿನ ಕುವರಿ..ತೆಲುಗಿನ ಟಾಪ್ ನಟಿ… ಒಂದಿಲ್ಲೊಂದು ವಿವಾದಗಳ ಸುತ್ತ ಹೆಣೆದುಕೊಂಡೇ ಇರ್ತಾಳೆ.. 2016ರಲ್ಲಿ ರಕ್ಷಿತ್ ಶೆಟ್ಟಿ ಜೊತೆಗೆ ಕಿರಿಕ್ ಪಾರ್ಟಿ ಎಂಬ ಕನ್ನಡ…
Read More »ಹುಬ್ಬಳ್ಳಿ : ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗುತ್ತಿದ್ದ ಹಿನ್ನೆಲೆಯಲ್ಲಿ, ಪ್ರಿಯಕರನ ಜೊತೆ ಸೇರಿ ಗಂಡನ ಕೊಲೆ ಮಾಡಿದ ಆರೋಪದ ಮೇಲೆ ಪ್ರೀಯಕರ ಹಾಗೂ ಪ್ರೇಮಿಯನ್ನು ಬಂಧಿಸುವಲ್ಲಿ ನವನಗರ…
Read More »ಬೆಂಗಳೂರು : ಜಾಹೀರಾತು ಕ್ಷೇತ್ರದಲ್ಲಿ ರಾಜ್ಯ ಸರ್ಕಾರದ ಏಕೈಕ ಸಂಸ್ಥೆಯಾದ ಕರ್ನಾಟಕ ಸ್ಟೇಟ್ ಮಾರ್ಕೆಟಿಂಗ್ ಕಮ್ಯೂನಿಕೇಷನ್ ಅಂಡ್ ಅಡ್ವರ್ಟೈಸಿಂಗ್ ಲಿಮಿಟೆಡ್ ಸಂಸ್ಥೆಯ 29ನೇ ಅಧ್ಯಕ್ಷರಾಗಿ ಕಾರವಾರ ವಿಧಾನಸಭಾ…
Read More »ಬೆಂಗಳೂರು : ತಂದೆಗೆ ಮಗನ ಮೇಲೆ ಪ್ರೀತಿ. ಮಗನಿಗೆ ಅಪ್ಪನ ಮೇಲೆ ಕಾಳಜಿ.. ಅಪ್ಪ ಮಗ ಇಬ್ಬರು ಸೇರಿ ಮಾಡಿದ ಮಾಸ್ಪರ್ ಪ್ಲ್ಯಾನ್ ಉಲ್ಟಾ ಹೊಡೆದಿದೆ.. ಇದೀಗ…
Read More »ಮಂಡ್ಯ : ಹಾಲು ಉತ್ಪಾದಕರ ಪ್ರೋತ್ಸಾಹ ಧನದ ಬಾಕಿ ಹಣವನ್ನು ಬಿಡುಗಡೆಗೆ ಒತ್ತಾಯಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾದಿಂದ ಪ್ರತಿಭಟನೆ ನಡೆಸಿದರು. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಬಳಿಯಿಂದ…
Read More »ಮಂಡ್ಯ ಫೆ. 6 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಮಹಾತ್ಮ ಗಾಂಧಿ ಅವರ 154 ನೇ ಜಯಂತಿಯ ಅಂಗವಾಗಿ ಆಯೋಜಿಸಲಾಗಿದ್ದ ಮಹಾತ್ಮ ಗಾಂಧೀಜಿ…
Read More »ಮಂಡ್ಯ : ಮಹಿಳಾ ಸಂಘಗಳಿಗೆ ಡಿ.ಸಿ.ಸಿ ಬ್ಯಾಂಕ್ ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿ ಶೂನ್ಯ ಬಡ್ಡಿ ದರದಲ್ಲಿ 15 ಕೋಟಿ ರೂ ಸಾಲ ವಿತರಣೆ ಮಾಡಲಾಗುತ್ತಿದೆ ಮಹಿಳೆಯರು…
Read More »ಬೆಂಗಳೂರು : ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ. ಸಿ.ಎನ್ ಮಂಜುನಾಥ್ ಗೆ ಈ ಬಾರಿಯ ಲೋಕಸಭಾ ಎಲೆಕ್ಷನ್ ನಲ್ಲಿ ಸ್ಪರ್ಧಿಸುವಂತೆ ಒತ್ತಾಯ ಕರ್ನಾಟಕ ರಕ್ಷಣಾ ವೇದಿಕೆಯ…
Read More »ಬೀದರ್ : ಬೀದರ್ ಜಿಲ್ಲೆಯಲ್ಲಿ ಕಮಲನಗರ ತಾಲೂಕು ನಿರ್ಮಾಣವಾಗಿ ಏಳು ವರ್ಷ ಕಳೆದರೂ, ಕಮಲನಗರ ತಾಲುಕಿನಲ್ಲಿ ತಾಲೂಕು ಮಟ್ಟದ ಬಹುತೇಕ ಕಚೇರಿಗಳು ಇಲ್ಲಾ ಎಂದು ಕರವೇ ಕಾರ್ಯಕರ್ತರು…
Read More »ಬೆಂಗಳೂರು : ಸಿಂಪಲ್ ಆಗಿ ಒಂದು ಲವ್ ಸ್ಟೋರಿ ಚಿತ್ರವನ್ನು ನಿರ್ದೇಶಿಸಿದಂತಹ ಸುನಿ ಮತ್ತೊಂದು ಪ್ರೇಮ ಕಥೆಯನ್ನು ತರಲು ಪ್ರೇಮಿಗಳ ದಿನ ಫೆಬ್ರವರಿ 14ರ ಮುಂಚೆ ಅಂದರೆ…
Read More »ಮೈಸೂರು ; ಕಾಂಗ್ರೆಸ್ ದೇಶ ಒಡೆಯುವ ಮನಸ್ಥಿತಿಯಲ್ಲೇ ಇದೆ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಿಡಿಕಾರಿದ್ದು, ಬಿಜೆಪಿ ಯಾವತ್ತು ದೇಶ ಕಟ್ಟುವ…
Read More »ವರದಿ : ಚಂದ್ರು ಶಿಡ್ಲಘಟ್ಟ, ಚಿಕ್ಕಬಳ್ಳಾಪುರ
Read More »ಬೆಂಗಳೂರು : ಬೆಂಗಳೂರಿನಲ್ಲಿ ಸಂಚಾರ ವ್ಯವಸ್ಥೆ ವರದಿಯಲ್ಲಿ ಗಣನೀಯ ಬದಲಾವಣೆಯಾಗಿದೆ. ಡಚ್ ಸಂಸ್ಥೆಯ ಟಾಮ್ ಇತ್ತೀಚೆಗೆ 2023 ಸರ್ವೆ ವರದಿ ಬಿಡುಗಡೆ ಮಾಡಿದೆ. ಟಾಮ್ ಸರ್ವೆಯಲ್ಲಿ ವಾಹನ…
Read More »ಬೆಂಗಳೂರು : ಬೆಂಗಳೂರಲ್ಲಿ ಬೇಸಿಗೆ ಕಾಲ, ಮಳೆಗಾಲ, ಚಳಿಗಾಲ..ಹೀಗೆ ಯಾವ ಕಾಲ ಬಂದ್ರೂ ಇಲ್ಲಿ ನೀರಿಗೆ ಬರಗಾಲ ತಪ್ಪಿದ್ದಲ್ಲ..ರಾಜ್ಯಧಾನಿ ಅಂತ ಕರೆಸಿಕೊಂಡ್ರು, ಇಲ್ಲಿ ನೀರಿಗೆ ಶಾಶ್ವತ ಪರಿಹಾರ…
Read More »Cricket : ಇಂಡಿಯನ್ ಹಾಕಿ ಟೀಂ ಪ್ಲೇಯರ್ ಮೇಲೆ ಬೆಂಗಳೂರಲ್ಲಿ ಎಫ್ ಐ ಆರ್..! ಮದುವೆಯಾಗೋದಾಗಿ ಸ್ಟಾರ್ ಆಟಗಾರ್ತಿಗೆ ಬಲತ್ಕಾರ ಪ್ರತಿಷ್ಠಿತ ಕ್ರೀಡೆಯಲ್ಲಿ ಭಾರತ ತಂಡ ಪ್ರತಿನಿಧಿಸಿದ್ದ…
Read More »ಗದಗ: ಸತತ 38 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿ ನಗರಕ್ಕೆ ಆಗಮಿಸಿದ ಹಿನ್ನಲೆಯಲ್ಲಿ ಯೋಧನಿಗೆ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ…
Read More »ಬೆಂಗಳೂರು : ಕರ್ನಾಟಕ ಕಾಂಗ್ರೆಸ್ನ ಬಹುತೇಕ ನಾಯಕರು, ಸಚಿವರು, ಶಾಸಕರು ಫೆ.7 ರ ಬುಧವಾರ ದೆಹಲಿಯಲ್ಲಿ ಇರಲಿದ್ದಾರೆ. ಅದೂ ಕೇಂದ್ರ ಸರ್ಕಾರದ ತೆರಿಗೆ ತಾರತಮ್ಯ ವಿರೋಧಿಸಿ ದೆಹಲಿಯ…
Read More »ಬೆಂಗಳೂರು : ಕಾಂಗ್ರೆಸ್-ಬಿಜೆಪಿ ಮಧ್ಯೆ ಪ್ರತಿಭಟನೆ ಪಾಲಿಟಿಕ್ಸ್ ಜೋರಾಗಿದೆ..ಕೇಂದ್ರದಿಂದ ಅನುದಾನ ತಾರತಮ್ಯ ಆರೋಪಿಸಿ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟದ ಕಹಳೆ ಮೊಳಗಿಸಲು ಸಜ್ಜಾಗಿದೆ. ಇದೇ ಫೆಬ್ರವರಿ…
Read More »ಕೊಡಗು : ಬೈಕ್ ಸರ್ವೀಸ್ ಗೆ ಬಂದಿದ್ದ ಗ್ರಾಹಕ ಮತ್ತು ಶೋರೂಂ ಮಾಲೀಕನ ನಡುವೆ ನಡೆದ ಗಲಾಟೆಯಲ್ಲಿ ಶೋರೂಂ ಮಾಲೀಕನಿಂದ ಇರಿತಕ್ಕೆ ಒಳಗಾಗಿದ್ದ ಯುವಕ ಸಾಜಿದ್ ( 22)…
Read More »Cricket : ವಾಸ್ತವವಾಗಿ ಪಂದ್ಯ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಬಳಿ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್ ವಾಪಸ್ಸಾತಿಯ ಬಗ್ಗೆ…
Read More »ಮಂಗಳೂರು: ಇದು ತುಳುನಾಡಿನ ದೈವಾರಾದನೆಯ ಇತಿಹಾಸದಲ್ಲೇ ದುರ್ಗಾಪರಮೇಶ್ವರಿ ದೇವಿಯ ದೂತನಾಗಿ ನವಗುಳಿಗ ದೈವಗಳಿರುವ ಏಕೈಕ ಸ್ಥಳ ಬರ್ಕಜೆ ಇಲ್ಲಿ 9 ನೇ ವಾರ್ಷಿಕ ಜಾತ್ರ ಮಹೋತ್ಸವ ನಡೆದಿದ್ದು…
Read More »ರಾಜಸ್ಥಾನ : ಅದು ವಿಶ್ವದಲ್ಲೇ ಮೊದಲ ಓಂ ಆಕಾರದ ದೇವಾಲಯ. ರಾಮಮಂದಿರದ ಬೆನ್ನಲ್ಲೆ ಉದ್ಘಾಟನೆಗೆ ಸಿದ್ದವಾಗಿರುವ ಈ ದೇವಾಲಯ ಓಂ ಆಕಾರದಲ್ಲಿದೆ. ಈ ದೇವಾಲಯ ಲೋಕಾರ್ಪಣೆಗೊಂಡರೇ ಇಡೀ…
Read More »ವಿಜಯಪುರ: ತರಾತುರಿಯಲ್ಲಿ ಒಳ ಮೀಸಲಾತಿ ಜಾರಿಗೆ ತರಲು ಪ್ರಯತ್ನ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬಂಜಾರ ಸಮುದಾಯದ ಮುಖಂಡರು ಹಾಗೂ ಯುವಕರು ಮುದ್ದೇಬಿಹಾಳ…
Read More »ವರದಿ : ಪುಟ್ಟಸ್ವಾಮಿ, ಚಾಮರಾಜನಗರ
Read More »ಬೆಂಗಳೂರು : ಕನ್ನಡದ ಅತ್ಯಂತ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಝನ್ ೧೦ ಜನವರಿ ೨೮ಕ್ಕೆ ಮುಕ್ತಾಯಗೊಂಡಿದೆ, ಈ ಬಾರಿಯ ಸ್ಪರ್ಧಿಗಳ ಪೈಕಿ ಒಬ್ಬೊಬ್ಬರಿಗೂ ಒಂದೊಂದು…
Read More »ಬೆಂಗಳೂರು : ಇಲ್ಲಿ ಹಸಿವಿನಿಂದ ಸಾಯೋದಕ್ಕಿಂತ ಅಲ್ಲಿ ಸಾಯುವುದೇ ಲೇಸು..ಇಂತಹದ್ದೊಂದು ಸ್ಟೇಟ್ಮೆಂಟ್ ಕೊಟ್ಟಿರೋದು ಇಸ್ರೇಲ್ ನಲ್ಲಿ ಕೆಲಸ ಮಾಡಲು ಹೊರಟಿರುವ ಕಾರ್ಮಿಕರು..ಭಾರತ ಸುಭದ್ರವಾಗಿದೆ. ಇಲ್ಲಿ ಉದ್ಯೋಗ ಸೃಷ್ಟಿ…
Read More »ಬೆಂಗಳೂರು : ಅವತ್ತು ಎಲ್ಲವೂ ಸರಿ ಇದ್ದಿದ್ರೆ, ಆ ಗಣಿ ಮತ್ತು ಭೂವಿಜ್ಞಾನ ಅಧಿಕಾರಿ ಬದುಕಿರುತ್ತಿದ್ದರು.. ಆದ್ರೆ, ಅವನೊಬ್ಬ ಸೇಡಿನ ಹಪಾಹಪಿಗೆ ಬಿದ್ದು, ಜಸ್ಟ್ ಎಂಟು ನಿಮಿಷದಲ್ಲಿ…
Read More »ಬೆಂಗಳೂರು: ಅನುದಾನ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡ್ತಿದೆ ಎಂದು ಆರೋಪಿಸಿರುವ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಇವತ್ತು ಜಂಟಿ ಸುದ್ದಿಗೋಷ್ಟಿ ನಡೆಸಿದರು. ಈ ವೇಳೆ…
Read More »ಬೆಂಗಳೂರು : ಸಿಎಂ ಸಿದ್ದರಾಮಯ್ಯ ಹೇಳಿಕೆ ಪ್ರಕಾರ ksrtc 1 ಸಾವಿರ ಬಸ್ ಸೇರ್ಪಡೆ ಮಾಡುತ್ತಿದೆ. ಇವತ್ತು 100 ಬಸ್ ಗಳನ್ನು ಬಿಡುಗಡೆ ಮಾಡುತ್ತಿದ್ದೇವೆ ಸಿಎಂ ಸಿದ್ದರಾಮಯ್ಯ…
Read More »ಚಿಕ್ಕೋಡಿ : ಸರ್ಕಾರದ ತುಷ್ಠಿಕರಣದ ರಾಜಕಾರಣಕ್ಕೆ ಚೀಮಾರಿ ಹಾಕಿದ ಪ್ರಮೋದ ಮುತಾಲಿಕ, ಪೆಬ್ರವರಿ ೨೬ ರಿಂದ ಮಾರ್ಚ್ ೨ ರ ವೆಗೆ ನಿಗಧಿಯಾಗಿರುವ ಎಸ್ ಎಸ್ ಎಲ್…
Read More »ಬೆಂಗಳೂರು : ರಂಗನಾಯಕ ಚಿತ್ರದ ಪಬ್ಲಿಸಿಟಿ ಗಿಮಿಕ್ ಗಾಗಿ ಹಲವರ ಹೆಸರು ಬಳಸಿಕೊಂಡಿದ್ದಾರೆ . ಬಿಗ್ಬಾಸ್ ಶ್ರುತಿ, ಮೀಟು ಶ್ರುತಿ ಎನ್ನುವ ಸಾಲುಗಳು ಕೆಲವರ ನಿದ್ದೆ ಕಲಕಿದೆ. …
Read More »ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೂತನ ಅಶ್ವಮೇಧ ಕ್ಲಾಸಿಕ್ ಹೊಸ ವಿನ್ಯಾಸದ 800 ಕರ್ನಾಟಕ ಸಾರಿಗೆ ಬಸ್ಗಳನ್ನ ಮೇ -2024ರ ಸಾರ್ವಜನಿಕರ ಸೇವೆಗೆ…
Read More »ಬೆಂಗಳೂರು : ರಸ್ತೆ ಬದಿ ತರಕಾರಿ ಮಾರುವವರ ಮೇಲೆ ಟ್ರಾಫಿಕ್ ಪೊಲೀಸ್ ದರ್ಪ..! ಸಂಚಾರಿ ಪೊಲೀಸ್ ನಾಗರಾಜ್ ನಾಯಕ್ ಎಂಬಾತನಿಂದ ಅತಿರೇಕದ ವರ್ತನೆ ತರಕಾರಿ ಮಾರೋ ವೇಳೆ…
Read More »ಕೋಲಾರ : ಸಂಸದ ಡಿ.ಕೆ.ಸುರೇಶ್ ಅವರ ಉತ್ತರ ಭಾರತ ಮತ್ತು ದಕ್ಷಿಣ ಭಾರತ ವಿಭಜನೆ ಹೇಳಿಕೆ ವಿರುದ್ದ ಸಂಸದ ಎಸ್.ಮುನಿಸ್ವಾಮಿ ಕಿಡಿಕಾರಿದ್ದಾರೆ. ಕೋಲಾರದಲ್ಲಿ ಮಾದ್ಯಮಗಳ ಜೊತೆ ಮಾತನಾಡಿ…
Read More »ಬೆಂಗಳೂರು : ಅಭಿವೃದ್ದಿಯ ನೆಪದಲ್ಲಿ ಮರಗಳ ಮಾರಣಹೋಮಕ್ಕೆ ತಯಾರಿ ನಡಿಯುತ್ತಿದೆ. ಕೆ.ಆರ್ ಪುರ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಮರಗಳನ್ನು ಕಡಿಯಲು ತಯಾರಿನಡೆಸುತ್ತಿದ್ದು, ಶವಗಾರ ನಿರ್ಮಾಣಕ್ಕಾಗಿ 70 ಮರಗಳನ್ನು…
Read More »ಉತ್ತರದ ಬೆಳಗಾವಿಯಿಂದ ಹಿಡಿದು ದಕ್ಷಿಣದ ಚಾಮರಾಜನಗರದವರೆಗಿನ ಜನಕ್ಕೆ ವಾಟಳ್ ನಾಗರಾಜ್ ಚಿರಪರಿಚಿತರು. 40ದಶಕಗಳ ಕಾಲ ಕನ್ನಡ ನಾಡು, ನುಡಿ ಭಾಷೆ, ಜಲ ವಿಚಾರಗಳಿಗೆ ಯಾವುದೇ ಸರ್ಕಾರವಿರಲಿ ಯಾವುದೇ…
Read More »ದಕ್ಷಿಣ ಕನ್ನಡ: ಬಿಜೆಪಿ ಭದ್ರತಕೋಟೆಯಾಗಿರುವ ಸುಳ್ಯದಲ್ಲಿ ಕಾರ್ಯಕರ್ಯರು ತೀವ್ರ ಅಸಮಾಧಾನಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಬಿಜೆಪಿಯ ಭದ್ರಕೋಟೆ ಸುಳ್ಯದಲ್ಲಿ ಬಿಜೆಪಿ ಮಂಡಲ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ವೆಂಕಟ್…
Read More »ಪದ್ಮ ವಿಭೂಷಣ ಪ್ರಶಸ್ತಿಗೆ ಪಾತ್ರರಾದ ಚಿರಂಜೀವಿಯವರಿಗೆ ಡಾ. ಶಿವರಾಜ್ ಕುಮಾರ್ ಅಭಿನಂದನೆ ಸಲ್ಲಿಸಿದ್ದರು. ಮೆಗಾ ಸ್ಟಾರ್ ಚಿರಂಜೀವಿಯವರ ಮನೆಗೆ ಬೇಟಿ ಕೊಟ್ಟ ಶಿವಣ್ಣ ನನ್ನು ಪ್ರೀತಿಯಿಂದ ಬರ…
Read More »“ಡೆವಿಲ್” ಚಿತ್ರದ ಬಗ್ಗೆ ನಾವೇ ಸದ್ಯದಲ್ಲೇ ಅಧಿಕೃತ ಮಾಹಿತಿ ನೀಡುತ್ತೇವೆ. ಅಲ್ಲಿಯವರೆಗೂ ಯಾವುದೇ ಗಾಳಿ ಸುದ್ದಿ ನಂಬಬೇಡಿ ನಿರ್ದೇಶಕ ಪ್ರಕಾಶ್ ವೀರ್ ಹೇಳಿದರು. “ಮಿಲನ” ಚಿತ್ರದ…
Read More »ಕೊಪ್ಪಳ : ಭಾರತೀಯ ನೌಕಾದಳ ಹಾಗೂ ಬಿಎಸ್ಎಫ್ ನಲ್ಲಿ ಸೇವೆ ಸಲ್ಲಿಸಿದ ವೀರ ಯೋಧರಿಗೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನಿಲೋಗ್ರಾಮಸ್ಥರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ. ಗ್ರಾಮದ ರಸ್ತೆಯುದ್ದಕ್ಕೂ ಮೆರವಣಿಗೆ…
Read More »ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಶೇಡಬಾಳ ಪಟ್ಟಣದ ಬಳಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದೆ. ಕಬ್ಬು ತುಂಬಿದ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ…
Read More »ಮಂಡ್ಯ : ಮುಂಬರುವ ಲೋಕಸಭಾ ಚುನಾವಣೆ ಸಂಬಂಧ ಜಿಲ್ಲೆಯಲ್ಲಿ ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದ್ದು, ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಕುಮಾರ…
Read More »ಬೆಂಗಳೂರು: ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಹೇಳಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಡಿ.ಕೆ ಸುರೇಶ್ ನಿವಾಸಕ್ಕೆ ಬಿಜೆಪಿ…
Read More »ಕಲಬುರ್ಗಿ : ಎಷ್ಟೆ ವರ್ಷಗಳು ಕಳೆದರು ಒಂದಲ್ಲ ಒಂದು ದಿನ ಬಾಬರಿ ಮಸೀದಿ ಅಲ್ಲೆ ಕಟ್ಟುತ್ತೆವೆ ಎಂದು ಕಲಬುರಗಿಯ ಯುವಕನೊರ್ವ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೊಸ್ಟ್…
Read More »ಹುಬ್ಬಳ್ಳಿ : ಮಹಿಳೆ ಬ್ರೇನ್ ವಾಶ್ ಮಾಡಿ ಅಕೌಂಟ್ ನಿಂದ ಹಣ ವರ್ಗಾವಣೆ ಮಾಡಿಕೊಳ್ಳುತ್ತಿದ್ದ ನಕಲಿ ಫಾದರ್ಗೆ ಥಳಿಸಿರುವ ಘಟನೆ ಹುಬ್ಬಳ್ಳಿಯ ಹೆಗ್ಗರಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಹೆಗ್ಗರಿಯ…
Read More »ವಿಜಯಪುರ : ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಂಸ್ಥಾನ ಹಿರೇಮಠದ ಜಾತ್ರೆ ಹಿನ್ನಲೆ. ವಿಜಯಪುರಕ್ಕೆ ಬಿಜೆಪಿ ರಾಜಾಧ್ಯಕ್ಷ ಬಿ.ವೈ ವಿಜಯೇಂದ್ರ ಆಗಮಿಸಿದ್ರು. ಮಾಧ್ಯಮದರ ಜೊತೆ ಮಾತನಾಡಿದ ವಿಜಯೇಂದ್ರ ಅವರು…
Read More »ಬೆಳಗಾವಿ : ರಾಜ್ಯದಲ್ಲಿ ಕೆರೆಗೋಡು ಧ್ವಜ ವಿವಾದ ಬಳಿಕ ಬೆಳಗಾವಿಯ ಎಂ.ಕೆ ಹುಬ್ಬಳ್ಳಿಯಲ್ಲಿ ಧ್ವಜ ತೆರವುಗೊಳಿಸಲಾಗಿದೆ. ಕಿತ್ತೂರು ತಾಲೂಕಿನ ಎಂ.ಕೆ ಹುಬ್ಬಳ್ಳಿ ಗ್ರಾಮದಲ್ಲಿ ಪೊಲೀಸರು ಭಗವಾ ಧ್ವಜಗೊಳಿಸಿದ್ದು,…
Read More »ತುಮಕೂರು: ಗುಬ್ಬಿ ಪೊಲೀಸ್ ಠಾಣೆಯಿಂದ ಕಳ್ಳನೋರ್ವ ಪರಾರಿಯಾದ ಹಿನ್ನೆಲೆಯಲ್ಲಿ ಪಿಎಸ್ಐ ಸೇರಿ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಈ ಸಂಬಂಧ ತುಮಕೂರು ಎಸ್ಪಿ ಅಶೋಕ್ ಕೆ.ವಿ…
Read More »ಹಂಪಿ ಉತ್ಸವ ವೀಕ್ಷಿಸಲು ಎರಡನೇ ದಿನವು ಜನಸಾಗರವೇ ಹರಿದುಬಂದಿತ್ತು. ಇದಕ್ಕೆ ಕಾರಣ ಚಾಲೆಂಜಿಂಗ್ ಸ್ಟಾರ್ ದರ್ಶನ್. 5 ವರ್ಷಗಳ ಹಿಂದೆ ಕೂಡ ದರ್ಶನ್ ಹಂಪಿ ಉತ್ಸವಕ್ಕೆ ಪಾಲ್ಗೊಂಡಿದ್ದರು.…
Read More »ಬೆಂಗಳೂರು : ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರ ಹಣ ಬಿಡುಗಡೆ ಮಾಡುತ್ತಿಲ್ಲ. ಹೀಗೆ ಅನ್ಯಾಯ ಆಗುತ್ತಿದ್ದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಕಾಂಗ್ರೆಸ್ ಸಂಸದ ಡಿಕೆ ಸುರೇಶ್…
Read More »ಕೋಲಾರ : ಕೋಲಾರ – ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ಹಾಲು ಉತ್ಪನ್ನಗಳನ್ನು ಸರಬರಾಜು ಮಾಡುವ ವಿಚಾರವಾಗಿ ವಾಹನ ಮಾಲೀಕರ ಹಾಗೂ ಒಕ್ಕೂಟದ ಒಳಜಗಳ ಬೀದಿಗೆ ಬಂದಿದೆ. ಹಾಲು…
Read More »ಕಲಬುರ್ಗಿ : ಕಲಬುರ್ಗಿ ಜಿಲ್ಲೆಯ ವಿವಿಧೆಡೆ ನಕಲಿ ಕ್ಲಿನಿಕ್ ಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, 40 ಕ್ಕೂ ಹೆಚ್ಚು ನಕಲಿ ಕ್ಲಿನಿಕ್ ಗಳ ಮೇಲೆ…
Read More »ಮೈಸೂರು ; ಯಾರೋ ಕಿಡಿಗೇಡಿಗಳು ಅರಣ್ಯಕ್ಕೆ ಬೆಂಕಿ ಹಚ್ಚಿದ್ದು, ನೂರಾರು ಎಕರೆ ಅರಣ್ಯ ಪ್ರದೇಶ ಬೆಂಕಿ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನಂಜನಗೂಡು ತಾಲೂಕಿನ…
Read More »ಬೆಂಗಳೂರು: ಕಂಠೀರವ ಕ್ರೀಡಾಂಗಣದಲ್ಲಿ ಸರ್ಜಿಕಲ್ ಸೊಸೈಟಿ ಆಫ್ ಇಂಡಿಯ ಮತ್ತು ಸಂಕಲ್ಪ ಚೇಸ್ ಕ್ಯಾನ್ಸರ್ ಫೌಂಡೇಷನ್ ರೀಸರ್ಚ್ ಟ್ರಸ್ಟ್, ನವೋದಯ ಇನ್ ಬೆಂಗಳೂರು, ಆರೋಗ್ಯ ಇಲಾಖೆ ಸಹಯೋಗದಲ್ಲಿ…
Read More »ಹುಬ್ಬಳ್ಳಿ : ಶ್ರೀ ಸಂಗನ ಬಸವ ಲಿಂಗಾಚಾರ್ಯ ಮಹಾಸ್ವಾಮಿಗಳ ಬೆಳ್ಳಿ ಮಹೋತ್ಸವ ಅಂಗವಾಗಿ ನಡೆದ ರಥೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್…
Read More »ಬೆಂಗಳೂರು : ಓಲಾ- ಉಬರ್ ಟ್ಯಾಕ್ಸಿ, ಆ್ಯಪ್ ಆಧಾರಿತ ಅಗ್ರಿಗೇಟರ್ ಕಂಪನಿಗಳ ಕಳ್ಳಾಟಕ್ಕೆ ಸಾರಿಗೆ ಇಲಾಖೆ ಬ್ರೇಕ್ ಹಾಕಲು ಹೊಸ ಅಸ್ತ್ರ ಪ್ರಯೋಗಿಸುತ್ತಿದೆ. ಸಿಲಿಕಾನ್ ಸಿಟಿ ಸೇರಿದಂತೆ…
Read More »ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗನ ಕಾಯಿಲೆ ಹೆಚ್ಚಿತ್ತಿದ್ದು, ಸೊಂಕು ಹರಡುವಿಕೆ ತಡೆಗೆ ಸದ್ಯ ರೋಗ ನಿರೋಧಕ ಲಸಿಕೆ ಇಲ್ಲ. ಹೀಗಾಗಿ ಈ ಕಾಯಿಲೆ ಬಗ್ಗೆ ನಿಗಾ ವಹಿಸಲು…
Read More »ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕುವುದು ಮತ್ತೆ ಮುಂದುವರೆದಿದೆ. ನಗರದಲ್ಲಿ ಮತ್ತೊಂದು ವಿದ್ಯಾ ಸಂಸ್ಥೆಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. Sahukarisrinuvasarao65@gmail.com…
Read More »ಹುಬ್ಬಳ್ಳಿ: ಕೇಂದ್ರದಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗ್ತಿದೆ. ಬರಗಾಲ ಬಂದಾಗ ಅನುದಾನ ಕೊಡಲಿಲ್ಲ. ರಾಜ್ಯದ BJP ಸಂಸದರು ದ್ವನಿ ಎತ್ತಲಿಲ್ಲ ಎಂದು DCM ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.…
Read More »ಬಿಗ್ ಬಾಸ್ ಕನ್ನಡ ಸೀಸನ್ 10ರ ರನ್ನರ್ ಅಪ್ ಆಗಿ ಹೊರಬಂದಿರುವ ಡ್ರೋನ್ ಪ್ರತಾಪ್ ವಿರುದ್ಧ ಆರೋಪ ಕೇಳಿ ಬಂದಿದ್ದು, ಮಾಜಿ ಸಿಎಂ ಹೆಸರು ಹೇಳಿಕೊಂಡು ಡ್ರೋನ್…
Read More »ಬೆಂಗಳೂರು: ಬೆಂಗಳೂರು ನಗರದಲ್ಲಿ ಒಂದೊಂದು ಇಂಚು ಭೂಮಿಗೆ ಬಂಗಾರದ ಬೆಲೆ ಇದೆ. ಒಂದು ಜಾಗ ಅಡಿ ಸಿಕ್ಕಿದ್ರೂ ಜನ ನಮ್ದು ಅಂತ ಬೋರ್ಡ್ ಹಾಕ್ತಿದ್ದಾರೆ. ಇನ್ನೂ ಬಿಡಿಎ…
Read More »ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಅಶ್ವಮೇಧ ಕ್ಲಾಸಿಕಲ್ ಎಂಬ 100 ಹೊಸ ಬಸ್ಗಳನ್ನು ಪರಿಚಯಿಸಲಿದೆ. ನಾಳೆ ವಿಧಾನಸೌಧದ ಗ್ರ್ಯಾಂಡ್ ಸ್ಟೇಪ್ಸ್ ಮೇಲೆ ನೂರು…
Read More »Cricket : ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ನಲ್ಲಿ 6 ವಿಕೆಟ್ ಉರುಳಿಸಿದ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಅದರಲ್ಲಿ…
Read More »ದಾವಣಗೆರೆ : ರಾಜ್ಯದ ಎಲ್ಲಾ ಪತ್ರಕರ್ತರಿಗೆ ಮುಂದಿನ ಬಜೆಟ್ನಲ್ಲೇ ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಗ್ರಾಮೀಣ…
Read More »ರಾಯಚೂರು : ಟಿಪ್ಪು ಸುಲ್ತಾನ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪದಡಿಯಲ್ಲಿ ಕಾನ್ಸ್ ಟೇಬಲ್ ಗಳನ್ನು ಅಮಾನತು ಮಾಡಲಾಗಿದೆ. ಸಿರವಾರ ಪಟ್ಟಣದ…
Read More »ಹುಬ್ಬಳ್ಳಿ : ಕಳೆದ ಜನವರಿ 26 ರಂದು ರಾಜ್ಯದೆಲ್ಲೆಡೆ ಬಿಡುಗಡೆಯಾದ ನಮ್ಮ ಉಪಾಧ್ಯಕ್ಷ ಚಿತ್ರಕ್ಕೆ ಈಗ ಉತ್ತರ ಕರ್ನಾಟಕ ಸೇರಿ ಎಂಟೈರ್ ಕರ್ನಾಟಕದಲ್ಲಿ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.…
Read More »ಮಂಡ್ಯ : ಮಂಡ್ಯನಗರದಲ್ಲಿರುವ ಐಐಎಫ್ಎಲ್ ಫೈನಾನ್ಸ್ ಕಂಪನಿಗೆ ಮುತ್ತಿಗೆ ಹಾಕಿ ರೈತರು ಪ್ರತಿಭಟನೆ ನಡೆಸಿದರು. ವೃದ್ಧ ರೈತರೊಬ್ಬರು ಕಂತಿನ ಹಣ ಕಟ್ಟಿಲ್ಲ ಎಂಬ ಕಾರಣಕ್ಕೆ ಮನೆ ಸೀಜ್…
Read More »ಹುಬ್ಬಳ್ಳಿ : ಅವರಿಬ್ಬರು ಸ್ನೇಹಿತರು, ಒಂದೇ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಒಬ್ಬರಿಗೆ ಕಷ್ಟ ಎಂದರೆ ಸಾಕು, ಮತ್ತೊಬ್ಬರು ಸಹಾಯ, ಸಹಕಾರ ನೀಡುತ್ತಿದ್ದರು. ಆದರೆ ಅದೇನು ಆಯ್ತೊ ಗೊತ್ತಿಲ್ಲ..! ಪ್ರಾಣಕ್ಕೆ…
Read More »ಬೆಂಗಳೂರು : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಉಪ ಪ್ರಧಾನಿಗಳಾಗಿದ್ದ ಎಲ್.ಕೆ.ಅಡ್ವಾಣಿಜೀ ಅವರು ಮೂಲಕಾರಣ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ರಾಜ್ಯದ ಮಾಜಿ…
Read More »ಬೆಂಗಳೂರು: ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿಯರು ದೇಶ ಕಂಡ ಅಪ್ರತಿಮ ರಾಜಕಾರಣಿ. ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿ ಹಿಡಿದಿದ್ದ ಶ್ರೇಷ್ಠ ವ್ಯಕ್ತಿತ್ವ ಅವರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…
Read More »ಬೆಂಗಳೂರು: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಉಪ ಪ್ರಧಾನಿಗಳಾಗಿದ್ದ ಎಲ್.ಕೆ.ಅಡ್ವಾಣಿಜೀ ಅವರು ಮೂಲಕಾರಣ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿ…
Read More »ಧೀಮಂತ ರಾಜಕಾರಿಣಿ, ಬಿಜೆಪಿ ಭೀಷ್ಮ, ಮಾಜಿ ಉಪಪ್ರಧಾನಿ ಶ್ರೀ ಎಲ್. ಕೆ. ಆಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಣೆ ಮಾಡಿರುವುದು ಅತ್ಯಂತ ಸ್ವಾಗತಾರ್ಹ ಎಂದು ಆರ್…
Read More »ಬೆಂಗಳೂರು : ಕರ್ನಾಟಕದಲ್ಲಿ ಗೃಹಜ್ಯೋತಿ ಯೋಜನೆ ಅನುಷ್ಠಾನವು ಯಶಸ್ವಿಗೊಂಡ ಹಿನ್ನೆಲೆಯಲ್ಲಿ ನೆರೆಯ ತೆಲಂಗಾಣ ರಾಜ್ಯದ ತೆಲಂಗಾಣ ರಾಜ್ಯ ದಕ್ಷಿಣ ವಿದ್ಯುತ್ ವಿತರಣಾ ಕಂಪನಿಯ (TSSPDCL) ಅಧ್ಯಕ್ಷರು ಮತ್ತು…
Read More »ಹುಬ್ಬಳ್ಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಿಯೇ ಹೋದರೂ ಹಣೆಗೆ ಕುಂಕುಮ ಹಚ್ಚದಂತೆ ರಾಜ್ಯದ ಜನರಲ್ಲಿ ಶಾಸಕ ಅರವಿಂದ ಬೆಲ್ಲದ ಮನವಿ ಮಾಡಿಕೊಂಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ…
Read More »ನಟಿ ಪೂನಂ ಪಾಂಡೆ ಅವರು ಸತ್ತಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಸ್ವತಃ ಪೂನಂ ಪಾಂಡೆ ಖಾತೆ ಮೂಲಕ ಸಾವಿನ ವಿಚಾರ ತಿಳಿಸಲಾಗಿತ್ತು. ಆದ್ರೆ ಪೂನಂ ಪಾಂಡೆ…
Read More »ಆನೇಕಲ್ : ರಾಜ್ಯದ ಜನರ ಹಿತ, ಕನ್ನಡಿಗರ ಗೌರವಕ್ಕಾಗಿ ನಾನು ಎಂದೂ ಹಿಂದೆ ಸರಿದಿಲ್ಲ. ಕೆಲವರು ನನ್ನ ಹೇಳಿಕೆಯನ್ನು ತಿರುಚಿ, ನಾನು ದೇಶದ ವಿಭಜನೆ ಹೇಳಿಕೆ ನೀಡಿದ್ದೇನೆಂದು…
Read More »ಚಾಮರಾಜನಗರ: ವಿದೇಶಿ ಕರೆನ್ಸಿಗಳೂ ಸೇರಿದಂತೆ ಜನವರಿ ತಿಂಗಳಲ್ಲಿ ಮಲೆ ಮಹದೇಶ್ವರ ಬೆಟ್ಟಕ್ಕೆ ಎರಡು ಕೋಟಿಗೂ ಅಧಿಕ ಆದಾಯ ಹರಿದು ಬಂದಿದೆ. ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನಲ್ಲಿರುವ ಶ್ರೀ ಮಲೆ…
Read More »ನವದೆಹಲಿ: ಕೇಂದ್ರದ ಮಧ್ಯಂತರ ಬಜೆಟ್ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಸಂಸದ ಡಿ.ಕೆ. ಸುರೇಶ್ ಭಾರತ ವಿಭಜನೆ ಬಗ್ಗೆ ಮಾತನಾಡಿದ್ದರು. ಇದಕ್ಕೀಗ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಇನ್ನು…
Read More »ವಿಜಯನಗರ : ವಿಜಯನಗರ ಸಾಮ್ರಾಜ್ಯದ ಗತವೈಭವ ದಾರುವ ಹಂಪಿ ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಅವರು ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿದರು. ಮೂರು ದಿನಗಳ ಉತ್ಸವದಲ್ಲಿ ವಿವಿಧ…
Read More »ಹುಬ್ಬಳ್ಳಿ : ನಾನೂ ಮುಖ್ಯಮಂತ್ರಿ ಆಗಬೇಕೆಂದಿದ್ದೇನೆ. ಆದ್ರೆ ಅವಕಾಶ ಸಿಗಬೇಕಲ್ವೇ..? ಕಾಂಗ್ರೆಸ್ 135 ಸ್ಥಾನಗಳಲ್ಲಿ ಗೆದ್ದಿದೆ. ಎಲ್ಲ ಶಾಸಕರನ್ನು ಮಂತ್ರಿ ಮಾಡೋಕೆ, ಸಿಎಂ ಮಾಡೋಕೆ ಆಗಲ್ಲ. ಹಿರಿತನದ…
Read More »ಬೆಂಗಳೂರು : ಬೆಂಗಳೂರಿಗರು ಭಾನುವಾರದಂದು ಬೆಳಗ್ಗೆ 04-30 ರಿಂದಲೇ ಸವಾರಿ ಮಾಡಬಹುದು. ಪ್ರತಿ ಭಾನುವಾರ ಬೆಂಗಳೂರಿನಲ್ಲಿ ಮೆಟ್ರೋ ಸೇವೆ ಬೆಳಗ್ಗೆ 7 ಗಂಟೆಗೆ ಆರಂಭವಾಗುತ್ತಿತ್ತು. ಆದ್ರೆ ಫೆಬ್ರವರಿ…
Read More »ಚಾಮರಾಜನಗರ : ಗಡಿಜಿಲ್ಲೆಯಲ್ಲಿ ನವ ದಂಪತಿಗಳು ಮದುವೆಯಲ್ಲಿ ಮೋದಿ ಪರ ಪ್ರಚಾರ ಮಾಡಿದ್ದಾರೆ. ಮೋದಿ ಪೋಸ್ಟರ್ ಹಿಡಿದು ಲೋಕಸಭಾ ಚುನಾವಣೆಯಲ್ಲಿ ಮೋದಿ ಬೆಂಬಲಿಸುವಂತೆ ಮನವಿ ಮಾಡುವ ಮೂಲಕ…
Read More »ಮೈಸೂರು ; ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಮಧ್ಯಂತರ ಬಜೆಟ್ ಸಾಲ ಮಾಡಿದ್ರು ತುಪ್ಪ ತಿನ್ನೋಕ್ಕಾಗಲ್ಲ ಎಂದು ಕೆಪಿಸಿಸಿ ವಕ್ತಾರ ಎಂ,ಲಕ್ಷ್ಮಣ್ ಲೇವಡಿ ಮಾಡಿದ್ದಾರೆ.…
Read More »ಬೆಂಗಳೂರು : ಇಂದು ಹರಿಶ್ಚಂದ್ರ ಘಾಟ್ ಬಳಿ ವಿದ್ಯಾರ್ಥಿಯೊಬ್ಬಳು ಬಿಎಂಟಿಸಿ ಬಸ್ ಗೆ ಸಿಲುಕಿ ಸಾವನ್ನಪ್ಪಿದ್ದಳು. ಇದಕ್ಕೆ ಕಾರಣ ಏನು ಅಂತ ಬಿಎಂಟಿಸಿ ತನಿಖೆ ಮಾಡಿದ್ದಾಗ ಅಸಲಿ…
Read More »ಗದಗ : ಗದುಗಿನ ಗಾಂಧಿ ಎಂದೇ ಪ್ರಸಿದ್ಧವಾಗಿರುವ ಗದಗ ಜಿಲ್ಲೆಯ ರೋಣ ತಾಲೂಕ ಕರಕಿಕಟ್ಟಿ ಗ್ರಾಮದ 54 ವರ್ಷದ ಮುತ್ತಣ್ಣ ತಿರ್ಲಾಪುರ ಅವರು ಗದಗ ಜಿಲ್ಲೆಯಿಂದ ಅಯೋಧ್ಯವರಿಗೂ…
Read More »ಬೆಂಗಳೂರು : ಲೋಕಸಭಾ ಚುನಾವಣೆ ಹೊತ್ತಿನಲ್ಲಿ ವಿವಾದಿತ ಹೇಳಿಕೆ ನೀಡಿರೋ ಮಾಗಡಿ ಶಾಸಕ ಬಾಲಕೃಷ್ಣ ವಿರುದ್ಧ ಜೆಡಿಎಸ್ ಕೆಂಡ ಕಾಡಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜನ…
Read More »ಬೆಂಗಳೂರು : ವಿವಿಧ ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲೆ ಆರ್ಬಿಐ ಹಲವು ನಿರ್ಬಂಧಗಳನ್ನು ವಿಧಿಸಿದೆ. ಹೊಸ ಗ್ರಾಹಕರನ್ನು ಸ್ವೀಕರಿಸಬಾರದು; ಹೊಸ…
Read More »ಬೆಂಗಳೂರು : ಬೆಂಗಳೂರು ನಗರದ ಸಾರಿಗೆ ಕೊಂಡಿ ಎನ್ನಿಸಿಕೊಂಡಿರೋ ಓಲಾ ಉಬರ್ ಆಗಾಗ ಸುದ್ದಿಯಾಗ್ತನೇ ಇರುತ್ತೆ. ರಾತ್ರಿ ಹಗಲು ಸಿಟಿ ಜನ್ರ ಸಾರಿಗೆ ಮಿತ್ರಿನಂತಿರೋ ಈ ಟ್ಯಾಕ್ಸಿಗಳು,…
Read More »ಧಾರವಾಡ: ದಕ್ಷಿಣ ಭಾರತವನ್ನು ಪ್ರತ್ಯೇಕ ರಾಷ್ಟ್ರ ಮಾಡಬೇಕು ಎಂದು ಸಂಸದ ಡಿ.ಕೆ.ಸುರೇಶ ಕೊಟ್ಟ ಹೇಳಿಕೆಗೆ ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಹಾಗೂ ಶಾಸಕ ಅರವಿಂದ ಬೆಲ್ಲದ ತಿರುಗೇಟು…
Read More »ಮಂಡ್ಯ: ಭಾರತೀಯ ಸೇನೆಯಲ್ಲಿ 22 ವರ್ಷಗಳ ಕಾಲ ಸಾರ್ಥಕ ಸೇವೆ ಸಲ್ಲಿಸಿ ಸೇವಾ ನಿವೃತ್ತರಾದ ವೀರಯೋಧ ಕುರ್ನೆನಹಳ್ಳಿ ಅನಂತ ಅವರು ಹುಟ್ಟೂರಿಗೆ ಆಗಮಿಸಿದಾಗ ಹರಿಹರಪುರ, ಕುರ್ನೆನಹಳ್ಳಿ ಹಾಗೂ…
Read More »ತುಮಕೂರು : ಇದು ಗೃಹ ಸಚಿವರ ಪರಮೇಶ್ವರ್ ರವರ ತವರು ಜಿಲ್ಲೆಯಲ್ಲಿ ನಡೆದಿರೋ ಕೃತ್ಯ..ಪೊಲೀಸ್ ಇಲಾಖೆಯಲ್ಲಿ ಎಷ್ಟರ ಮಟ್ಟಿಗೆ ವೈಫಲ್ಯವಿದೆ ಎಂಬುದರ ಕುರಿತಾಗಿ ಇಲ್ಲೊಂದು ಘಟನೆ ನಡೆದು…
Read More »ಮೈಸೂರು ; ಅಡಿಕೆ ಮರಗಳನ್ನು ಕಡಿದ ಸುಳ್ಳು ಆರೋಪ ಹೊರಿಸಿದ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ. ಮಗಳನ್ನು ಮದುವೆ ಮಾಡಿಕೊಡುವುದಾಗಿ 25 ಲಕ್ಷ ರೂ. ಹಣ…
Read More »ದಾವಣಗೆರೆ: ಕಾರ್ಯನಿರತ ಪತ್ರಕರ್ತರ 38 ನೇ ರಾಜ್ಯ ಸಮ್ಮೇಳನಕ್ಕೆ ಬೆಣ್ಣೆ ನಗರಿ ದಾವಣಗೆರೆ ಸಜ್ಜಾಗುತ್ತಿದೆ. ಬರುವ ಫೆಬ್ರವರಿ 3 & 4 ರಂದು ನಗರದ ಶಾಮನೂರು ಶಿವಶಂಕ್ರಪ್ಪ…
Read More »ಬೆಂಗಳೂರು : ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕಾಟೇರ ಚಿತ್ರ ಡಿಸೆಂಬರ್ 28, 2023ರಂದು ಕನಾ೯ಟಕದಾದ್ಯಂತ ಬಿಡುಗಡೆ ಗೊಂಡಿದೆ..ಇದೀಗ ಆರನೇ ವಾರದತ್ತ ದಾಪುಗಾಲು ಹಾಕುತ್ತಿದೆ. ಕನ್ನಡ ಭಾಷೆಯಲ್ಲಿ…
Read More »ಮುಂಬೈ : ಬಾಲಿವುಡ್ನ ವಿವಾದಿತ ನಟಿ, ಮಾಡೆಲ್ ಪೂನಂ ಪಾಂಡೆ ನಿಧನರಾಗಿದ್ದಾರೆ. 32 ವಯಸ್ಸಿನ ಪೂನಂ ಪಾಂಡೆ ಗರ್ಭಕೋಶ ಕ್ಯಾನ್ಸರ್ನಿಂದ ಬಳಲುತ್ತಿದ್ದರು ಎನ್ನಲಾಗಿದೆ. ನಟಿ ಪೂನಂ ಪಾಂಡೆ…
Read More »ಬೆಂಗಳೂರು: ಊಟ ಬಡಿಸಲು ಹೇಳಿದ್ದಕ್ಕೆ ಬೈದಳೆಂದು ಮಗನೊಬ್ಬ ಹೆತ್ತ ತಾಯಿಯನ್ನೇ ರಾಡ್ನಿಂದ ಹೊಡೆದುಕೊಂದು ಠಾಣೆಗೆ ಬಂದು ಶರಣಾದ ಘಟನೆ ಬೆಂಗಳೂರಿನ ಕೆಆರ್ ಪುರಂನಲ್ಲಿ ನಡೆದಿದೆ.ನೇತ್ರಾ ಮೃತ ದುರ್ದೈವಿ,…
Read More »ಬೆಂಗಳೂರು : ಬೆಂಗಳೂರಿನ ಕಾರ್ಪೊರೇಟರ್ ಮಗ ಲಾಕ್ ಸಿಕ್ಕಿಬಿದ್ದಿದ್ದಾರೆ ಗಾಂಜಾ ಪೆಡ್ಲರ್ಸ್, ಆಂಧ್ರ ಪ್ರದೇಶದ ಗುಂಟೂರಿನಲ್ಲಿ ಮೂವರು ಆರೋಪಿಗಳನ್ನ ಬಂಧಿಸಲಾಗಿದೆ ದುರಂತ ಏನಪ್ಪಾ ಅಂದ್ರೆ ಬೆಂಗಳೂರಿನ ಸದ್ಗುಂಟೆಪಾಳ್ಯದ…
Read More »ಹಾವೇರಿ: ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ನವರಿಗೆ ಅಭ್ಯರ್ಥಿಗಳು ಸಿಗುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ ಅರುಣ್…
Read More »ಕೋಲಾರ: ಮಂಡ್ಯದ ಕೆರಗೋಡು ಗ್ರಾಮದಲ್ಲಿ ಹನುಮಾನ್ ಧ್ವಜವನ್ನು ತೆರವು ಮಾಡಿದ ವಿವಾದದ ಕಾವು ತಣ್ಣಗಾಗುವ ಮುನ್ನವೇ ಹಲವುಕಡೆ ಬೇರೆ ಬೇರೆ ಬಣ್ಣದ ಬಾವುಟಗಳ ಸದ್ದು ಜೋರಾಗಿದ್ದು ಕೋಲಾರವು…
Read More »ಬೀದರ್ : ಬೆಸ್ಕಾಂ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಾರ್ವಜನಿಕರು ಜೀವ ಭಯದಲ್ಲೆ ಓಡಾಟಬೇಕಾದ ಅನಿವಾರ್ಯತೆ ಎದುರಾಗಿದೆ. ನಗರದ ಪ್ರಮುಖ ಸ್ಥಳಗಳಲ್ಲೇ ಜೆಸ್ಕಾಂ ಅಧಿಕಾರಿಗಳು ದಿವ್ಯ ನಿರ್ಲಕ್ಷ್ಯ ವಹಿಸಿದ್ದು,…
Read More »ಬೆಂಗಳೂರು : ಜಯದೇವ ಹೃದ್ರೋಗ ಸಂಸ್ಥೆಯ ಹಂಗಾಮಿ ನಿದೇರ್ಶಕರಾಗಿ ಡಾ. ಕೆ.ಎಸ್.ರವೀಂದ್ರನಾಥ್ ನೇಮಕಗೊಂಡಿದ್ದಾರೆ. ಜಯದೇವ ಸಂಸ್ಥೆಗೆ ಹಂಗಾಮಿ ನಿರ್ದೇಶಕರಾದ ಬಳಿಕ ಡಾ.ಕೆ.ಎಸ್. ರವೀಂದ್ರನಾಥ್ ಅವರು, ಗುರುವಾರ ವಿಕಾಸಸೌಧದಲ್ಲಿ…
Read More »ಬೆಂಗಳೂರು: ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಮಧ್ಯಂತರ ಬಜೆಟ್ ಅನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ವಾಗತಿಸಿದ್ದಾರೆ. ಕೃಷಿ ವಲಯ ಮತ್ತು ಕೃಷಿಧಾನ್ಯಗಳ…
Read More »ಚಿಕ್ಕೋಡಿ: ಕಳೆದ ಬಾರಿ ಸಚಿವನಾಗಿದ್ದಾಗ ನಾನು ಲೋಕಸಭಾ ಚುನಾವಣೆಯಲ್ಲಿ ಗೆದ್ದು ಸಂಸದನಾಗಿ ಸಚಿವ ಸ್ಥಾನ ಕಳೆದುಕೊಂಡೆ.ಈಗ ನಾನು ವಿಧಾನ ಪರಿಷತ್ ಸದಸ್ಯನಾಗಿದೇನೆ.ಈಗ ಮತ್ತೊಮ್ಮೆ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಕ್ಕೆ…
Read More »ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ನಂತರ ರಾಜ್ಯ ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಗಳನ್ನು ವಾಪಸ್ ಪಡೆಯಲಿದೆ. ಅದೇ ಮಾತನ್ನು ತನ್ನ ಶಾಸಕರೊಬ್ಬರಿಂದ ಹೇಳಿಸಿದೆ ಎಂದು ರಾಜ್ಯ ಯುವ…
Read More »ದಾವಣಗೆರೆ: ಊರಲ್ಲಿ ಗ್ರಾಮ ದೇವತೆಯ ಜಾತ್ರೆಯೆಂದು ಕಂಠಪೂರ್ತಿ ಕುಡಿದು ಮನೆಗೆ ಬಂದಿದ್ದ. ಕುಡಿದ ಅಮಲಿನಲ್ಲಿ ಪತ್ನಿಯೊಂದಿಗೆ ಕಿರಿಕ್ ತೆಗೆದಿದ್ದ. ಗಲಾಟೆಯು ವಿಪರೀತಕ್ಕೆ ಹೋಗಿ ಪತ್ನಿಯ ಕೊಲೆಯಲ್ಲಿ ಅಂತ್ಯವಾಗಿದೆ.…
Read More »


















































































































































