ಮೈಸೂರು: ವಿಶ್ವವಿಖ್ಯಾತ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ ದಾಳಿ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ದಾಳಿಗೆ ತತ್ತರಿಸಿದ ಕಂಜನ್…
Read More »freedomtvdailyupdate
ಮುಂದಿನ ವೀಕೆಂಡ್ ಗೆ ಬ್ಯಾಂಕ್ ಕೆಲ್ಸ ಮುಗಿಸ್ಕೊಂಡ್ರಾಯ್ತು ಅಂತಾ ಯಾವುದೇ ಬ್ಯಾಂಕ್ ವ್ಯವಹಾರಗಳನ್ನ ಪೆಂಡಿಂಗ್ ಇಟ್ಕೋಬೇಡಿ. ಯಾಕಂದ್ರೆ ಸೆ.27ರಿಂದಲೇ ಬ್ಯಾಂಕ್ ಬಂದ್. 28ರಂದು ನಾಲ್ಕನೇ ಶನಿವಾರ ಹಾಗೂ…
Read More »ಚಿತ್ರದುರ್ಗ: ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಕೆಲ ಮುಸ್ಲಿಂ ಯುವಕರು ಗಾಂಧಿ ವೃತ್ತದಲ್ಲಿ ಘೋಷಣೆ ಕೂಗಿದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಮುಸ್ಲಿಂ ಸಮುದಾಯದಿಂದ…
Read More »ಬೆಂಗಳೂರು: ನಮ್ಮ ಮೆಟ್ರೋ ಜ್ಞಾನ ಭಾರತಿ ನಿಲ್ದಾಣದಲ್ಲಿ ಯುವಕನೊಬ್ಬ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಬಿಹಾರ ಮೂಲದ 30 ವರ್ಷದ ಸಿದ್ದಾರ್ಥ್ ಎಂಬಾತ ಮೆಟ್ರೋ ಹಳಿಗೆ ಹಾರಿದ್ದು ಕೂಡಲೇ…
Read More »ನವದೆಹಲಿ: ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ ಅವರ ಹೆಸರನ್ನು ಅರವಿಂದ್ ಕೇಜ್ರಿವಾಲ್ ಪ್ರಸ್ತಾಪಿಸಿದ್ದಾರೆ. ಅತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ…
Read More »ಕನ್ನಡದ ‘ಹೆಬ್ಬುಲಿ’ ನಟಿ ಅಮಲಾ ಪೌಲ್ ಅವರು ಕೆಲ ತಿಂಗಳ ಹಿಂದೆ ಅಭಿಮಾನಿಗಳಿಗೆ ಗುಡ್ನ್ಯೂಸ್ವೊಂದನ್ನು ಕೊಟ್ಟಿದ್ದರು. ‘ಇಬ್ಬರು ಮೂವರಾಗುತ್ತಿದ್ದೇವೆ’ ಎಂದು ಹೇಳುವ ಮೂಲಕ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹೊಸ…
Read More »ಭಾರತ ತಂಡದ ಮಾಜಿ ಕ್ಯಾಪ್ಟನ್ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಲಂಡನ್ಗೆ ಶಿಫ್ಟ್ ಆಗಲಿದ್ದಾರೆ ಅನ್ನೋ ವದಂತಿಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಟಿ20 ವಿಶ್ವಕಪ್ ಗೆದ್ದ ಬಳಿಕ…
Read More »ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಮುಸ್ಲಿಂ ಯುವಕರು ಪ್ಯಾಲಿಸ್ತೀನ್ ಧ್ವಜ ಹಿಡಿದು ಬೈಕ್ ಮೇಲೆ ಓಡಾಡಿರುವ ವಿಡಿಯೋ ವೈರಲ್ ಆಗಿದೆ. ಈದ್ ಮಿಲಾದ್ ಮೆರವಣಿಗೆ ಸಿದ್ಧತೆ ನಡುವೆ…
Read More »ತುಮಕೂರು: ಗಣೇಶನ ವಿಸರ್ಜನೆ ಮಾಡುವಾಗ ನೀರಿನಲ್ಲಿ ಮುಳುಗಿ ತಂದೆ, ಮಗ ಹಾಗೂ ಓರ್ವ ಯುವಕ ಸಾವನ್ನಪ್ಪಿದ್ದಾರೆ. ಈ ಘಟನೆ ತುರುವೇಕೆರೆ ತಾಲೂಕಿನ ಮಾರಸಂದ್ರ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ನಡೆದಿದೆ.…
Read More »FEAR ಚಿತ್ರದಲ್ಲಿ ವೇದಿಕಾ ನಾಯಕಿಯಾಗಿ ನಟಿಸುತ್ತಿದ್ದಾರೆ. ದತ್ತಾತ್ರೇಯ ಮೀಡಿಯಾ ಬ್ಯಾನರ್ ಅಡಿಯಲ್ಲಿ ನಿರ್ಮಾಪಕ ಎ.ಆರ್. ಅಭಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸುಜಾತಾ ರೆಡ್ಡಿ ಸಹ ನಿರ್ಮಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.…
Read More »ನವದೆಹಲಿ: ಎರಡು ದಿನಗಳ ಗುಜರಾತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಒಂದೇ ದಿನ ಸುಮಾರು 660 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ…
Read More »ಬೆಂಗಳೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಕಾರ್ಯಕ್ರಮದಲ್ಲಿ ಯುವಕನೋರ್ವ ಆತಂಕ ಸೃಷ್ಟಿಸಿದ್ದಾನೆ. ಸಿಎಂ ಸಿದ್ದರಾಮಯ್ಯ ಅವರು ಕುಳಿತುಕೊಂಡಿದ್ದ ವೇದಿಕೆಯ ಮೇಲೆ ಏಕಾಏಕಿ ಜಿಗಿದ ಯುವಕ ಗಾಬರಿ ಮೂಡಿಸಿದ್ದಾನೆ. ವಿಧಾನಸೌಧದ…
Read More »ನವದೆಹಲಿ: ನಿರಂತರ ಮಳೆಯಿಂದಾಗಿ ದೆಹಲಿಯ ಕೆಲವು ಪ್ರದೇಶಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ…
Read More »ಕೊಡಗು: ಕೇರಳದಿಂದ ಬಂದು ಯೂನಿಯನ್ ಬ್ಯಾಂಕ್ನ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದವರು ಇದ್ದಕ್ಕಿಂದ್ದಂತೆ ಇಂದು ಬೆಳಗ್ಗೆ ಬ್ಯಾಂಕ್ಗೆ ಬಂದು ಲಾಕರ್ ರೂಮಿನಲ್ಲಿ ಹೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…
Read More »ನವದೆಹಲಿ: ಅಬಕಾರಿ ನೀತಿಯಲ್ಲಿ ಅಕ್ರಮದ ಆರೋಪದ ಮೇಲೆ ಸಿಬಿಐನಿಂದ ಬಂಧನಕೊಳ್ಳಪಟ್ಟ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಇಡಿ ಪ್ರಕರಣದಿಂದ ಜಾಮೀನು ಪಡೆದ…
Read More »ಕಲಬುರಗಿ: ಅಡುಗೆ ಸಹಾಯಕರಿಗೆ ತಿಂಗಳ ಹಾಜರಾತಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಾಸ್ಟೆಲ್ ವಾರ್ಡ್ನ್ ಲೋಕಾಯುಕ್ತ ಅಧಿಕಾರಿಗಲ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ…
Read More »ಚಿಕ್ಕಮಗಳೂರು: ವರ್ಗಾವಣೆ ಸಂಬಂಧ ಕುಟುಂಬಸ್ಥರನ್ನು ಕರೆಸಿ ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡ ಸಾರಿಗೆ ಇಲಾಖೆ ನೌಕರನೊಬ್ಬ ಇಲಾಖೆಯ ಡಿಸಿಗೆ ಚಾಕು ಇರಿದ ಘಟನೆ ನಗರದ ಸರ್ಕಾರಿ ಬಸ್ (KSRTC) ನಿಲ್ದಾಣದಲ್ಲಿ…
Read More »ಬೆಂಗಳೂರು: ಕೇಂದ್ರ ಸರ್ಕಾರ ಹಿಂದಿ ದಿವಸ್ ಆಚರಣೆ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ಮಾಡಲು ಕರ್ನಾಟಕ ರಕ್ಷಣೆ ವೇದಿಕೆ ಸಜ್ಜಾಗಿದೆ. ನಾಳೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೆಳಗ್ಗೆ 11…
Read More »ರಾಜ್ಯದಲ್ಲಿ ಒಟ್ಟು 2 ಕೋಟಿ ವಾಹನಗಳಿಗೆ ಎಚ್ಎಸ್ಆರ್ಪಿ ಅಳವಡಿಸಬೇಕಿತ್ತು. 52 ಲಕ್ಷ ವಾಹನಗಳಿಗೆ ಮಾತ್ರ ಹೊಸ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ ಇನ್ನೂ 1.48 ಕೋಟಿ ವಾಹನಗಳಿಗೆ…
Read More »ನಗರದಲ್ಲಿ ರಸ್ತೆ ಗುಂಡಿಗಳು ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದ್ದು, ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಪೂರ್ವ ವಲಯ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಿಗೆ ಅನಿರೀಕ್ಷಿತ…
Read More »ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, “ಕೆಂಡಸಂಪಿಗೆ”, “ಕಾಲೇಜ್ ಕುಮಾರ” ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ…
Read More »ಬೆಂಗಳೂರು: ಬೆಂಗಳೂರು ನಗರ ಉತ್ತರ ಹಾಗೂ ದಕ್ಷಿಣ ಎಸಿಗಳಿಗೆ ಢವ ಢವ ಶುರುವಾಗಿದೆ. ಯಾಕೆಂದರೆ ಎಸಿಗಳ ವಿರುದ್ದ ನಡೆದಿದ್ದ ತನಿಖೆ ಮುಗಿದಿದ್ದು, ಸರ್ಕಾರದ ಅಂಗಳಕ್ಕೆ ತಲುಪಿದೆ. ಹೌದು…
Read More »ಬೆಂಗಳೂರು ವಿಶ್ವವಿದ್ಯಾಲಯದ 59 ನೇ ಘಟಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಸಮಾಜಸೇವಕ ಕೆ.ಎಸ್.ರಾಜಣ್ಣನವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು. 59ನೇ ವಾರ್ಷಿಕ ಘಟಿಕೋತ್ಸವದಲ್ಲಿ…
Read More »ರೇಣುಕಾಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಇಂಚಿಂಚು ಮಾಹಿತಿಗಳು ಹೊರಬರುತ್ತಿದೆ. ಶುಭಾ ಪೂಂಜಾ ಅವರಿಗೂ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಕಳುಹಿಸಿದರು ಎನ್ನಲಾದ ವಿಚಾರಕ್ಕೆ ನಟಿ ಇದೀಗ ಸ್ಪಷ್ಟನೆ ನೀಡಿದ್ದಾರೆ.…
Read More »ಬೀದರ್: ಬೈಕ್ಗೆ ಹಿಂಬದಿಯಿಂದ ಕಾರು ಗುದ್ದಿದ ರಭಸಕ್ಕೆ ಬೈಕ್ ಸಿನಿಮೀಯ ರೀತಿಯಲ್ಲಿ ಮೇಲಕ್ಕೆ ಹಾರಿ ಬಿದ್ದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಬೀದರ್ ಜಿಲ್ಲೆಯ ಚಿಟ್ಟಗುಪ್ಪ…
Read More »ಬೆಳಗಾವಿ: ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಸರ್ಕಾರಿ ಬಸ್ ಹರಿದ ಪರಿಣಾಮ ಬಾಲಕ ಸ್ಥಳದಲ್ಲೆ ಮೃತಪೆಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಗಲಗಲಿ ಆಸ್ಪತ್ರೆ ಬಳಿ…
Read More »ಬೆಂಗಳೂರು: ‘ಬಿಡಿಎ ಕಾಂಪ್ಲೆಕ್ಸ್ ಉಳಿಸಿ ಹೋರಾಟ ಸಮಿತಿ’ ವತಿಯಿಂದ ಸೆಪ್ಟೆಂಬರ್ 12 ರಂದು ನಗರದ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕರೆಕೊಟ್ಟಿದ್ದು, ಈ ಪ್ರತಿಭಟನೆಗೆ ಆಮ್…
Read More »ಸ್ಯಾಂಡಲ್ವುಡ್ನ ಮೋಹಕ ತಾರೆ ರಮ್ಯಾ ಇನ್ನೇನು ಶೀಘ್ರದಲ್ಲಿ ಮದುವೆ ಆಗಲಿದ್ದಾರೆ. ಈ ಮೂಲಕ ಬ್ಯಾಚುಲರ್ ಲೈಫ್ಗೆ ಗುಡ್ ಬಾಯ್ ಹೇಳುವ ಸಮಯ ಹತ್ತಿರ ಬಂದಿದೆ. ಹೌದು, ನಟಿ…
Read More »ಬೆಂಗಳೂರು: ಜಲಮಂಡಳಿ ನೀರಿನ ದರ ಏರಿಕೆ ಮಾಡಲು ಮುಂದಾಗಿದೆ. ಇಂದರಿಂದ ಬೆಂಗಳೂರು ಮಂದಿ ಗರಂ ಆಗಿದ್ಧಾರೆ. ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಒಂದೇ ಒಂದು ಹೇಳಿಕೆ ಎಲ್ಲಾ…
Read More »ಬೆಂಗಳೂರು: ಕಳೆದ ಕೆಲ ದಿನಗಳಿಂದ ಬೆಂಗಳೂರಿನ ರಸ್ತೆಗಳು ಹಾಗೂ ಗುಂಡಿಗಳದ್ದೇ ಸದ್ದು. ಮಳೆಯಿಂದಾಗಿ ಬೆಂಗಳೂರಿನ ಹಲವಾರು ಭಾಗದ ರಸ್ತೆಗಳು ಹಾಳಾಗಿ ಹೋಗಿವೆ. ಬೆಂಗಳೂರು ಬೃಹತ್ ಮಹಾನಗರ ಪಾಲಿಕೆಯು…
Read More »ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ಮತ್ತು ಗ್ಯಾಂಗ್ಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ ಹೊರಡಿಸಿದೆ. ಸೆ.12ರ ವರೆಗೆ ನ್ಯಾಯಾಂಗ…
Read More »ಹುಬ್ಬಳ್ಳಿ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ಧರಾಮಯ್ಯನವರಿಗೆ ಗೆಲುವು ನಿಶ್ಚಿತ. ನಲವತ್ತು ವರ್ಷಗಳ ಜನಪ್ರೀಯ ರಾಜಕಾರಣದಲ್ಲಿ ಯಾವುದೇ ಒಂದು ಕಳಂಕವಿಲ್ಲದೆ ರಾಜಕೀಯ ಮಾಡಿದ್ದಾರೆ ಎಂದು ಶಾಸಕ ಪ್ರಸಾದ ಅಬ್ಬಯ್ಯ…
Read More »ಬೆಂಗಳೂರು: ನಮ್ಮ ಪಕ್ಷದ ವಿಚಾರ ಬಿಜೆಪಿಯವರಿಗೇಕೆ ಬೇಕು. ಅವರ ಪಕ್ಷದಲ್ಲಿರುವ ವ್ಯತ್ಯಾಸ, ಜಗಳನ್ನು ಸರಿಪಡಿಸಿಕೊಳ್ಳಲಿ ಎಂದು ವಿಪಕ್ಷನಾಯಕ ಆರ್.ಅಶೋಕ್ ಅವರಿಗೆ ಗೃಹ ಸಚಿವ ಪರಮೇಶ್ವರ ಅವರು ತಿರುಗೇಟು…
Read More »ಬೆಂಗಳೂರು:“ನಾನು ಒಂದು ವಾರಗಳ ಕಾಲ ಖಾಸಗಿ ಕೆಲಸದ ಮೇಲೆ ವಿದೇಶ ಪ್ರವಾಸ ಬೆಳೆಸುತ್ತಿದ್ದು, ನಾನು ಕೊಟ್ಟಿರುವ ಗಡುವಿನಲ್ಲಿ ಬೆಂಗಳೂರು ರಸ್ತೆಗಳಲ್ಲಿ ಗುಂಡಿ ಮುಚ್ಚಬೇಕು. ಈ ವಿಚಾರದಲ್ಲಿ ಬೇಜವಾಬ್ದಾರಿ…
Read More »ಈ ಹಿಂದೆ “ಲೈಫ್ 360” ಚಿತ್ರದಲ್ಲಿ ನಟಿಸಿದ್ದ ಅರ್ಜುನ್ ಕಿಶೋರ್ ಚಂದ್ರ ನಟಿಸಿ, ನಿರ್ದೇಶಿಸಿರುವ ಹಾಗೂ ರಾಜಶೇಖರ್ ಎಸ್ ನಿರ್ಮಿಸಿರುವ “ಸರ್ವಸ್ವ” ಮ್ಯೂಸಿಕ್ ವಿಡಿಯೋ ಸಾಂಗ್ ಇತ್ತೀಚೆಗೆ…
Read More »“ಬನಾರಸ್” ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಈ ವರ್ಷದ ಭರ್ಜರಿ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರದ…
Read More »ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್.ಆರ್.ಸನತ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಅರಸು ಅವರ ಸಹ ನಿರ್ಮಾಣವಿರುವ ಹಾಗೂ ಆರ್.ರವೀಂದ್ರ ನಿರ್ದೇಶನದ “ಗೋಪಿಲೋಲ” ಚಿತ್ರದ “ಗೋಪಿಲೋಲ ಓ ಶೋಕಿವಾಲ” ಎಂಬ…
Read More »ಕಲಬುರಗಿ: ಜಿಲ್ಲೆಯಲ್ಲಿ ಹನಿಟ್ರ್ಯಾಪ್ ಗ್ಯಾಂಗ್ ಸಕ್ರಿಯವಾಗಿದ್ದು, ಗ್ಯಾಂಗ್ನ ಸಂತ್ರಸ್ತೆಯೇ ಪೊಲೀಸ್ ಠಾಣೆಗೆ ದೂರು ದಾಖಲಿಸಿರುವ ಘಟನೆ ನಡೆದಿದೆ. ಸರ್ಕಾರಿ ಅಧಿಕಾರಿಗಳು, ಉದ್ಯಮಿಗಳೇ ಈ ಗ್ಯಾಂಗ್ನ ಟಾರ್ಗೆಟ್ ಆಗಿದೆ.…
Read More »ಬೆಂಗಳೂರು: ಹೆಚ್ಎಮ್ಟಿ ಸಂಸ್ಥೆಯನ್ನು ಪುನಶ್ಚೇತನಗೊಳಿಸಲು ಮುಂದಾಗಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಇಂದು ಹೆಚ್ಎಮ್ಟಿ ವಾಚ್ ಗಿಫ್ಟ್ ನೀಡಿದ್ದಾರೆ. ಗೌರಿ ಹಬ್ಬದ ಹಿನ್ನಲೆಯಲ್ಲಿ…
Read More »ಬೆಂಗಳೂರು: ಮುಡಾ ಹಗರಣ ಮತ್ತು ವಾಲ್ಮೀಕಿ ಹಗರಣವನ್ನ ಮುಚ್ಚಿಹಾಕೋಕೆ ಕಾಂಗ್ರೆಸ್ ಅತಿದೊಡ್ಡ ಷಡ್ಯಂತ್ರವನ್ನೇ ಮಾಡಿದೆ. ಜೈಲಿನಲ್ಲಿ ದರ್ಶನ್ಗೆ ರಾಜ್ಯಾತಿಥ್ಯದ ಫೋಟೋ ಹೊರಬಿಟ್ಟಿದ್ದೇ ರಾಜ್ಯ ಸರ್ಕಾರ ಎಂಬ ಕೇಂದ್ರ…
Read More »ಬೆಂಗಳೂರು: ನಟ ದರ್ಶನ್ ಆಪ್ತೆ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕಳುಹಿಸಿದ್ದ ಮೆಸೇಜ್ಗಳನ್ನು ರಿಟ್ರೈವ್ ಮಾಡಿರುವ ಪೊಲೀಸರು 17 ಸ್ಕ್ರೀನ್ಶಾಟ್ಗಳನ್ನು ಚಾರ್ಜ್ಶೀಟ್ನಲ್ಲಿ ಉಲ್ಲೇಖ ಮಾಡಿದ್ದಾರೆ. ಪ್ರಮುಖವಾಗಿ ರೇಣುಕಾಸ್ವಾಮಿ ತನ್ನ…
Read More »ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನಲ್ಲಿ ಇಂದು ಭಾರಿ ಅನಾಹುತವೇ ನಡೆದು ಹೋಗಿದೆ. ಬೃಹದಾಕಾರದ ಡೇಂಜರ್ ಮರಗಳು ಉರುಳಿ ಬಿದ್ದಿದ್ದು ಸಾಲು ಸಾಲು ಅವಾಂತರ ಸೃಷ್ಟಿಸಿವೆ. ಜನರ ಸಾವಿನ ಬಳಿಕ…
Read More »ಬೆಂಗಳೂರು: ಮಲಯಾಳಂ ಹೇಮಾ ಕಮಿಟಿಯಂತೆ ಸ್ಯಾಂಡಲ್ವುಡ್ನಲ್ಲೂ ಮಹಿಳೆಯರ ಸುರಕ್ಷತೆಗೆ ಕಮಿಟಿಯಾಗಬೇಕು ಎಂದು ನಟಿ ಸಂಜನಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿ ಲೈಂಗಿಕ…
Read More »ರೇಣುಕಾಸ್ವಾಮಿ ಕೇಸ್ನಲ್ಲಿ ನಡೆದ ಕ್ರೌರ್ಯಕ್ಕೆ ಮತ್ತಷ್ಟು ಫೋಟೋಗಳು ಸಾಕ್ಷಿಯಾಗಿವೆ. ಒಂದೊಂದು ಫೋಟೋಗಳು ಬೇರೆ ಬೇರೆಯ ಕಥೆಗಳನ್ನೇ ಹೇಳುತ್ತಿವೆ. ಒಂದು ಫೋಟೋದಲ್ಲಿ ರೇಣುಕಾಸ್ವಾಮಿ ಶರ್ಟ್ ಬಿಚ್ಚಿಸಿ ಹಿಂಸೆ ಕೊಟ್ಟಿದ್ದಾರೆ.…
Read More »ಬೆಂಗಳೂರು: ರೇಣುಕಾಸ್ವಾಮಿ ಕ್ರೂರ ಕೊಲೆ ಪ್ರಕರಣದ ಚಾರ್ಜ್ಶೀಟ್ ಅನ್ನು ಪೊಲೀಸರು ಕೋರ್ಟ್ಗೆ ತಲುಪಿಸಿದ್ದಾರೆ. 3991 ಪುಟಗಳ ಚಾರ್ಜ್ಶೀಟ್ನಲ್ಲಿ ಹಲವು ಭೀಕರ ಅಂಶಗಳನ್ನು ನಮೂದಿಸಲಾಗಿದೆ. ಚಾರ್ಜ್ಶೀಟ್ ಸಲ್ಲಿಕೆ ಬಳಿಕ ದರ್ಶನ್…
Read More »ಬೆಂಗಳೂರು: ರೇಣುಕಾಸ್ವಾಮಿ ಕೊಲೆಗೂ ಮುನ್ನ ಪಾರ್ಟಿ ಮಾಡಿದ್ದ ಸ್ಟೋನಿ ಬ್ರೂಕ್ ಪಬ್ನಲ್ಲಿ ಆರೋಪಿ ದರ್ಶನ್ ಮತ್ತು ಗ್ಯಾಂಗ್ ಕರೆತಂದು ಪೊಲೀಸರು ಸ್ಥಳ ಮಹಜರು ಮಾಡಿಸಿರುವ ಫೋಟೋ ಕೂಡ…
Read More »ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಸೀರೆ ಖರೀದಿಸುವ ನೆಪದಲ್ಲಿ ಅಂಗಡಿಗಳಿಗೆ ತೆರಳಿದ ಸಿಬ್ಬಂದಿ ಗಮನ ಬೇರೆಡೆ ಸೆಳೆದು ಕ್ಷಣಾರ್ಧದಲ್ಲಿ ದುಬಾರಿ ಬೆಲೆಯ ರೇಷ್ಮೆ ಸೀರೆ ಕಳ್ಳತನ ಮಾಡಿ…
Read More »ಬಳ್ಳಾರಿ: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಅವರ ಬಟ್ಟೆ ಮೇಲಿರುವ ರಕ್ತದ ಕಲೆಗಳನ್ನು ಪತ್ತೆ ಹಚ್ಚಲಾಗಿದೆ. ರೇಣುಕಾಸ್ವಾಮಿಯ ರಕ್ತದ ಕಲೆ ದರ್ಶನ್ ಬಟ್ಟೆ ಮೇಲೆ ಪತ್ತೆಯಾಗಿದ್ದು ಹೇಗೆ? ಆಲ್…
Read More »ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದ 17 ಆರೋಪಿಗಳ ವಿರುದ್ಧ ಬೆಂಗಳೂರು ಪೊಲೀಸರು ಬುಧವಾರ ನ್ಯಾಯಾಲಯಕ್ಕೆ ಭದ್ರವಾದ ಬಾಕ್ಸ್ ನಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.…
Read More »ರಾಜ್ಯ ಸರ್ಕಾರ ಹಾಲಿನ ಖರೀದಿ ದರದಲ್ಲಿ 1.50 ರೂ. ಕಡಿತ ಮಾಡಿದೆ ಎಂದು ಮಾಜಿ ಸಿಎಂ, ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್ಡಿ ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ…
Read More »ಬೆಂಗಳೂರು: ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ ಸಲ್ಲಿಸಿ ಸಹಸ್ರಾರು ಅಭ್ಯರ್ಥಿಗಳು ರಾಜ್ಯ ಆರೋಗ್ಯ ಇಲಾಖೆಯಲ್ಲಿ ಡಿ ಗ್ರೂಪ್ ನೌಕರಿ ಗಿಟ್ಟಿಸಿಕೊಂಡಿರುವುದು ಬಯಲಾಗಿದೆ. ನಕಲಿ ಅಂಕಪಟ್ಟಿ ಸಲ್ಲಿಸಿ ಜಲಸಂಪನ್ಮೂಲ ಇಲಾಖೆಯ…
Read More »ಶಿಮ್ಲಾ: ಅನೇಕ ಉಚಿತ ಗ್ಯಾರಂಟಿ ಯೋಜನೆ ಘೋಷಣೆ, ಹಳೆ ಪಿಂಚಣಿ ಯೋಜನೆ ಜಾರಿ ಬಳಿಕ ಭಾರೀ ಅರ್ಥಿಕ ಸಂಕಷ್ಟಕ್ಕೆ ಸಿಕ್ಕಿಹಾಕಿಕೊಂಡಿರುವ ಹಿಮಾಚಲ ಪ್ರದೇಶದಲ್ಲಿ ಇದೀಗ ಸರ್ಕಾರಿ ನೌಕರರ…
Read More »ಚಿಕ್ಕಮಗಳೂರು: ತಾಲೂಕಿನ ಹುಲುವತ್ತಿ ಗ್ರಾಮದ ಶಾಲೆಯಲ್ಲಿ ಟೀಚರ್ ಇಲ್ಲದ ಕಾರಣ ವಿದ್ಯಾರ್ಥಿಗಳು ಬಿಇಓ ಕಚೇರಿ ಬಳಿ ಬಂದು ಧರಣಿ ಕುಳಿತ್ತಿದ್ದಾರೆ. ಮುತ್ತೋಟಿ ಅರಣ್ಯ ವ್ಯಾಪ್ತಿಯಲ್ಲಿರುವ ಹುಲುವತ್ತಿ ಗ್ರಾಮದ…
Read More »ಕಲಬುರಗಿ: ಉತ್ತರ ಒಳನಾಡಿನಲ್ಲಿ ಮಳೆಯು ಅಬ್ಬರಿಸುತ್ತಿದೆ. ಅದರಲ್ಲೂ ಕಲಬುರಗಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ…
Read More »ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಮಾಡಿದ್ದ ಬಿಬಿಎಂಪಿ ಗುತ್ತಿಗೆದಾರರಿಗೆ ಪಾಲಿಕೆ ಬಾಕಿ ಉಳಿಸಿಕೊಂಡಿರೋದು ಇದೀಗ ಗುತ್ತಿಗೆದಾರರ ಆಕ್ರೋಶಕ್ಕೆ ಕಾರಣವಾಗಿಬಿಟ್ಟಿದೆ. ಕಳೆದ 2 ವರ್ಷದಿಂದ ಬರೋಬ್ಬರಿ…
Read More »ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ಈ ಹಿಂದೆ ಬಿಎಸ್ವೈ ವಿರುದ್ಧ ದಾಖಲಾಗಿ ತಣ್ಣಗಾಗಿದ್ದ ಬಾಲಕಿ ಮೇಲೆನ ಲೈಂಗಿಕ ದೌರ್ಜನ್ಯದ ಪೋಕ್ಸೋ…
Read More »ಬೆಂಗಳೂರು: 384 ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗಾಗಿ ಇತ್ತೀಚಿಗೆ ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ್ದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆಪತ್ರಿಕೆಯ ಭಾಷಾಂತರದ ಎಡವಟ್ಟು ವ್ಯಾಪಕ ಟೀಕೆ ಹಾಗೂ ಆಕ್ರೋಶಕ್ಕೆ ಗುರಿಯಾದ…
Read More »ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಈಗ ಸುದೀಪ್ ಜನ್ಮದಿನದ…
Read More »ಕನ್ನಡ ಚಿತ್ರರಂಗ ಮಾತ್ರವಲ್ಲದೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಯಶಸ್ಸು ಕಂಡ ನಟ ಕಿಚ್ಚ ಸುದೀಪ್. ಅಭಿನಯ ಚಕ್ರವರ್ತಿ, ಪೈಲ್ವಾನ್, ಹೆಬ್ಬುಲಿ ಹೀಗೆ ಹಲವಾರು ಬಿರುದುಗಳಿಂದ ಕರೆಯಿಸಿಕೊಳ್ಳುವ ಸುದೀಪ್ಗೆ…
Read More »ಬೆಂಗಳೂರು: ಅವ್ಯವಹಾರ, ಅಕ್ರಮಗಳ ವಿರುದ್ಧ ಧ್ವನಿ ಎತ್ತಿದರೆ, ಸಾಮಾಜಿಕ ಜಾಲತಾಣಗಳಲ್ಲಿ ಅಭಿಪ್ರಾಯ ಹಂಚಿಕೊಂಡರೆ ದಾವೆ, ಬಂಧನ. ಸರ್ಕಾರದ ಇಂತಹ ಷಡ್ಯಂತ್ರಗಳಿಗೆ ಬಗ್ಗುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ…
Read More »ಉಡುಪಿ: ಸಂಸ್ಕೃತ ಭಾಷೆ ತಿಳಿಯದವರು ಸ್ವರ್ಗಕ್ಕೆ ಹೋಗಲು ಸಾಧ್ಯವಿಲ್ಲ. ಹೀಗಾಗಿ ಸ್ವರ್ಗಕ್ಕೆ ಹೋಗಬಯಸುವ ಎಲ್ಲರೂ ಸಂಸ್ಕೃತ ಭಾಷೆ ಕಲಿಯಬೇಕು ಎಂದು ಪರ್ಯಾಯ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ…
Read More »ವಿಜಯಪುರ: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ 10ನೇ ಆರೋಪಿ ವಿನಯ್’ನನ್ನು ವಿಜಯಪುರ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಬೆಂಗಳೂರು ಪರಪ್ಪನ ಅಗ್ರಹಾರ ಜೈಲಿನಿಂದ ಸಿಎಆರ್ ಪೊಲೀಸ್ ಭದ್ರತೆಯಲ್ಲಿ ಆರೋಪಿಯನ್ನು…
Read More »ಬೆಂಗಳೂರು: ಪ್ರತಿಯೊಬ್ಬರಿಗೂ ತಮ್ಮ ಜೀವನದ ಮೊದಲ ಬೈಕ್ ಜತೆಗೆ ವಿಶೇಷ ಬಾಂಧವ್ಯ, ಭಾವನಾತ್ಮಕ ಸಂಬಂಧ ಇರುತ್ತದೆ. ಬಹು ವರ್ಷಗಳ ನಂತರ ಮತ್ತೆ ತಮ್ಮ ಬೈಕ್ ಅನ್ನು ಕಂಡರೆ…
Read More »ಬೆಂಗಳೂರು, ಸೆಪ್ಟೆಂಬರ್ 01: ಹೈಕೋರ್ಟ್ ಅಂಗಳದಲ್ಲಿ ಮುಡಾ ಕಾನೂನು ಸಮರ ನಡೆಯುತ್ತಿದೆ. ಈವರೆಗೆ ಎರಡು ಬಾರಿ ಹೈಕೋರ್ಟ್ನಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ಸಂಬಂಧದ ವಿಚಾರಣೆ ಮುಂದೂಡಿಕೆ ಆಗಿದೆ. ಆದರೆ…
Read More »ಬೆಂಗಳೂರು: ಮಾಜಿ ಸಚಿವ ಹಾಗೂ ಜನತಾ ಪರಿವಾರದ ಹಿರಿಯ ನಾಯಕ ಕೆ ಎಚ್ ಶ್ರೀನಿವಾಸ ಅವರು ವಯೋಸಹಜ ಅನಾರೋಗ್ಯದಿಂದ ಶುಕ್ರವಾರ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಸಾಗರ…
Read More »ಇಂದು ಸ್ಯಾಂಡಲ್ವುಡ್ ನಟ ಕಿಚ್ಚ ಸುದೀಪ್ ಸುದ್ದಿಗೋಷ್ಠಿ ಕರೆದಿದ್ದರು. ಮುಂದಿನ ತಿಂಗಳು ಬರುವ ಹುಟ್ಟುಹಬ್ಬದ ವಿಚಾರವಾಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದರು. ಈ ವೇಳೆ ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿ ಪರಪ್ಪನ…
Read More »ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಲು ರಾಜ್ಯಪಾಲ ಥಾವರಚಂದ್…
Read More »ಬೆಂಗಳೂರು:ಪಿಓಪಿ ಹಣೇಶ ತಯಾರಿಕೆ, ಮಾರಾಟಕ್ಕೆ ನಿಷೇಶವಿದೆ. ಹೀಗಿದ್ದರೂ ಬೆಂಗಳೂರಲ್ಲಿ ಪಿಓಪಿ ಗಣೇಶ ಮೂರ್ತಿಯನ್ನು ತಯಾರಿಕೆ ಮಾಡುತ್ತಿದ್ದಂತ ಗೋಡೌನ್ ಮೇಲೆ ಬಿಬಿಎಂಪಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ಬಳಿಕ…
Read More »ಬೆಂಗಳೂರು: ಗಡುವು ಮುಗಿದ್ರೂ ಬಿಲ್ ಪಾವತಿಸದ್ದರೆ ವಿದ್ಯುತ್ ಸಂಪರ್ಕ ಕಡಿತ ಮಾಡುವುದಾಗಿ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ತಿಳಿಸಿದೆ. ಆ ಮೂಲಕ ಗ್ರಾಹಕರಿಗೆ ವಿದ್ಯುತ್ ಸಂಪರ್ಕ…
Read More »ಚಿಕ್ಕಬಳ್ಳಾಪುರದ ಶಾಸಕ ಪ್ರದೀಪ್ ಈಶ್ವರ್ ಸೋಶಿಯಲ್ ಮಿಡಿಯಾ ಸೆನ್ಸೇಷನ್ ಆಗಿದ್ದವರು. ದಿಢೀರ್ ರಾಜಕಾರಣ ಪ್ರವೇಶಿಸಿದ ಅವರು ಸದ್ಯ ಶಾಸಕರಾಗಿರುವ ಜೊತೆಗೆ ತಮ್ಮದೇ ಸ್ಟೈಲಿನಿಂದ ಜನಮನ್ನಣೆ ಗಳಿಸಿದವರು.ಅದರಲ್ಲೂ ಇವರ…
Read More »ನವದೆಹಲಿ: ಚನ್ನಪಟ್ಟಣದಲ್ಲಿ ಹಿಡಿತ ಉಳಿಸಿಕೊಳ್ಳಲು ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ರಣತಂತ್ರ ಹೂಡುತ್ತಿದ್ದಾರೆ. ತಮ್ಮ ಪುತ್ರ ಅಥವಾ ಜೆಡಿಎಸ್ಗೆ ಉಪಚುನಾವಣೆಯಲ್ಲಿ ಟಿಕೆಟ್ ಕೊಡಿಸುವ ಯತ್ನದಲ್ಲಿದ್ದಾರೆ. ಆದರೆ, ಟಿಕೆಟ್ಗಾಗಿ ಹೋರಾಟಕ್ಕಿಳಿದಿರುವ…
Read More »ಅನೂಪ್ ಭಂಡಾರಿ ಅವರು ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಸಿನಿಮಾ ನಿರ್ದೇಶನ ಮಾಡಿದ್ದರು. ಈಗ ಅವರು ಮತ್ತೊಮ್ಮೆ ಕಿಚ್ಚನ ಜೊತೆ ಕೈ ಜೋಡಿಸಿದ್ದಾರೆ. ಸುದೀಪ್ ಬರ್ತ್ಡೇ ದಿನ…
Read More »ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ನಿಮಗೂ ಯಾರಾದ್ರೂ ಹೀಗೆ ಸ್ಕ್ಯಾಮರ್ಸ್ಗಳು ಕರೆ ಮಾಡಿದ್ದಾರೆ. ಹಿಂದಿ, ಇಂಗ್ಲೀಷ್ ಭಾಷೆಯಲ್ಲಿ ಮಾತನಾಡುವ ಬದಲು…
Read More »ಯಾದಗಿರಿ: ಕಲುಷಿತ ಆಹಾರ ಸೇವಿಸಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಪ್ರಕರಣ ಸುರಪುರ ತಾಲೂಕಿನ ಕೆಂಭಾವಿ ಹೋಬಳಿಯ ಸುರಪುರ ಗ್ರಾಮದ ವಸತಿ ನಿಲಯದಲ್ಲಿ ನಡೆದಿದೆ. ಈ…
Read More »ಧಾರವಾಡ: ನಟ ದರ್ಶನ್ ಆಂಡ್ ಗ್ಯಾಂಗ್ನ ಎ9 ಆರೋಪಿ ಧನರಾಜ್ ಅವರನ್ನು ಧಾರವಾಡ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ಈ ಕುರಿತು ಜೈಲು ಅಧಿಕಾರಿ ಮಹಾದೇವ ನಾಯಕ…
Read More »ಕೊಪ್ಪಳ: ಬೀದಿ ದೀಪದ ಕಂಬಗಳಲ್ಲಿ ಬಿಲ್ಲು ಬಾಣ, ಗದೆ ಮತ್ತು ತಿರುಪತಿ ತಿಮ್ಮಪ್ಪನ ಸಂಕೇತ ವಿವಾದದ ಸ್ವರೂಪ ಪಡೆದುಕೊಂಡಿದ್ದ ವಿಚಾರಕ್ಕೆ ಬ್ರೇಕ್ ಬಿದ್ದಿದೆ. ಫ್ರೀಡಂಯ ವರದಿ ಬೆನ್ನಲ್ಲೆ…
Read More »ಬೆಂಗಳೂರು: ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು,…
Read More »ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ನಟ ಚಿಕ್ಕಣ್ಣ ಇಂದು ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ…
Read More »ನಟ ದರ್ಶನ್ ಅವರು ಜೈಲಿಗೆ ಎಂಟ್ರಿ ಕೊಡುತ್ತಿರುವ ವಿಡಿಯೋ ಹಾಗೂ ಫೋಟೋಗಳು ಲಭ್ಯ ಆಗಿದೆ. ದರ್ಶನ್ ಜೈಲಿಗೆ ಎಂಟ್ರಿ ಪಡೆಯುವಾಗ ಅವರು ಕೂಲಿಂಗ್ ಗ್ಲಾಸ್ ಧರಿಸಿದ್ದರು. ಜೊತೆಗೆ…
Read More »ಸಕಲೇಶಪುರ: ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣದಲ್ಲಿ ನ್ಯಾಯಾಲಯ ಏನೇ ತೀರ್ಪು ನೀಡಿದರೂ ನಾನು ಅದನ್ನು ದೇವರ ಪ್ರಸಾದ ಎಂದು ಸ್ವೀಕರಿಸುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.…
Read More »ಬೆಂಗಳೂರು:ವಿಪಕ್ಷ ನಾಯಕ ಅರ್,ಅಶೋಕ ನೇತೃತ್ವದ ಬಿಜಿಪಿ ನಿಯೋಗ ಬುಧವಾರ ದಿಲ್ಲಿಗೆ ತಲುಪಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವೂ ಸೇರಿದಂತೆ ಪಕ್ಷದ ಆಂತರಿಕ ವಿದ್ಯಮಾನಗಳ ಬಗ್ಗೆ ವರಿಷ್ಠರ…
Read More »ಬೆಂಗಳೂರು: ಜೈಲಿನಲ್ಲಿ ವಿಡಿಯೋ ಕಾಲ್ ಮಾಡಿ ಮಾತಡಿದ್ದ ದರ್ಶನ್, ಧರ್ಮ ಹಾಗೂ ಸತ್ಯನನ್ನ ಪರಪ್ಪನ ಅಗ್ರಹಾರ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ದರ್ಶನ್ ನಗಗೆ ಗೊತ್ತಿಲ್ಲದೆ…
Read More »ಬೆಂಗಳೂರು: ಜೀವನಪೂರ್ತಿ ಕಷ್ಟ ಸುಖಗಳಲ್ಲಿ ಜೊತೆಯಾಗಿರುತ್ತೇನೆ ಎಂದು ಪ್ರೀತಿಸಿ ಮದುವೆಯಾದ ಸುರಸುಂದರಾಂಗಿ ಹೆಂಡತಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ ಆಕೆಯ ಗಂಡನೇ ಭೀಕರವಾಗಿ ಚಿತ್ರಹಿಂಸೆ ಕೊಟ್ಟು ಕೊಲೆ…
Read More »ಬಳ್ಳಾರಿ: ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್ ಅವರನ್ನು ಪೊಲೀಸರು ಬಳ್ಳಾರಿ ಜೈಲಿಗೆ ಕರೆ ತಂದಿದ್ದಾರೆ. ಇಂದು ಚಿಕ್ಕಬಳ್ಳಾಪುರ, ಬಾಗೆಪಲ್ಲಿ, ಅನಂತಪುರ ಮಾರ್ಗವಾಗಿ…
Read More »ಕನ್ನಡದ ಖ್ಯಾತ ನಟ ದರ್ಶನ್ ಸೇರಿದಂತೆ ಹಲವರನ್ನು ಬಂಧಿಸಿರುವ ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಇದೀಗ ಎಸಿಪಿ ಚಂದನ್ ಮುಂದೆ ಎರಡನೇ ಭಾರೀ ವಿಚಾರಣೆಗೆ ನಟ ಚಿಕ್ಕಣ ವಿಚಾರಣೆಗೆ…
Read More »ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ತಡೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ-ಸಚಿವ ಆರ್.ಬಿ.ತಿಮ್ಮಾಪುರ ನಡುವೆ ಜಟಾಪಟಿ ನಡೆದಿದೆ. ಅಬಕಾರಿ ಇಲಾಖೆ ವರ್ಗಾವಣೆ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪದ ಕೇಳಿ…
Read More »ಬೆಂಗಳೂರು: ರಾಜಕೀಯ ಬೇರೆ, ರಾಜಕೀಯೇತರ ಕಾರ್ಯಕ್ರಮಗಳು ಬೇರೆ. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಗರದಲ್ಲಿಂದು ( ಆಗಸ್ಟ್ 28) ಖಾಸಗಿ…
Read More »ಬೆಂಗಳೂರು: ನಾದಬ್ರಹ್ಮ ಹಂಸಲೇಖ ಅವರು ಕಾರ್ಯಕ್ರಮವೊಂದರಲ್ಲಿ ಆಡಿರುವ ಒಂದು ಮಾತು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಅವರ ಹೇಳಿಕೆಗೆ ಭಾರೀ ವಿರೊಧ ವ್ಯಕ್ತವಾಗುತ್ತಿದೆ. ಅದಲ್ಲೂ ಬ್ರಾಹ್ಮಣ…
Read More »ಬೆಂಗಳೂರು: ಅನರ್ಹತೆಯ ಹಣೆಪಟ್ಟಿಯಲ್ಲಿ ಬಿಪಿಎಲ್ ಕಾರ್ಡ್ ಗ್ಯಾರಂಟಿಗಳ ಪರಿಷ್ಕರಣೆಗೆ ಸರ್ಕಾರ ಕೈ ಹಾಕಿದು ಸುಮಾರು 12 ಲಕ್ಷ ಕಾರ್ಡ್ಗಳನ್ನು ರದ್ದುಗೊಳಿಸಲು ಸರ್ಕಾರ ಮುಂದಾಗಿದೆ. ಇದರೊಂದಿಗೆ ಇವರಿಗೆ ಸಂದಾಯವಾಗುತ್ತಿದ್ದ…
Read More »ಮಂಡ್ಯ: ನಗರಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಎದುರಾಗಿ ಕೊನೆಗೆ ಸಿನಿಮೀಯ ಮಾದರಿಯಲ್ಲಿ ಜೆಡಿಎಸ್-ಬಿಜೆಪಿ ಮಂಡ್ಯ ನಗರಸಭೆ ಗದ್ದುಗೆ ಏರಿದೆ. ಹಳ್ಳಿ ಎಲೆಕ್ಷನ್…
Read More »ರಜಿನಿಕಾಂತ್ ನಟೆನಯ ಕೊಲಿ ಚಲನಚಿತ್ರಕೆ ಬಾಲಿವುಡ್ ನಟ ಎಂಟ್ರಿ ಕೊಟ್ಟಿದ್ದಾರೆ, ಲೋಕೇಶ್ ಕನಕರಾಜ್ ನಿರ್ದೇಶನದ ಕೂಲಿ ಸಿನಿಮಾಕ್ಕೆ ಬಾಲಿವುಡ್ ನಟ ಅಮಿರ್ ಖಾನ್ ಎಂಟ್ರಿ ಕೊಟ್ಟಿದ್ದಾನೆ .…
Read More »ಬೆಂಗಳೂರು: ಶಾಸಕ ಬಸನಗೌಡ ಯತ್ನಾಳ ಅವರನ್ನು ರಾಜಕೀಯವಾಗಿ ಮುಗಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಅವರ ಕಬ್ಬಿನ ಕಾರ್ಖಾನೆಗೆ ಅನುಮತಿ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ…
Read More »ಬೆಂಗಳುರು: ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್ಗೆ ರಾಜಾತಿಥ್ಯ ನೀಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಟಿ ಸುಮಲತಾ ಅಂಬರೀಷ್ ಪ್ರತಿಕ್ರಿಯೆ ನೀಡಿದ್ದಾರೆ. ಮಾದ್ಯಮಗಳೊಂದಿಗೆ ಸುಮಲತಾ ಅವರು ಮಾತನಾಡಿ, ಇದು ಕೇವಲ…
Read More »ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲೂ ದುಡ್ಡಿದ್ದವರದ್ದೇ ದುನಿಯಾ ಎನ್ನುವಂತಿದೆ. ಇಲ್ಲಿ ದರ್ಶನ್ ಮಾತ್ರವಲ್ಲ ಪ್ರತಿ ಕೈದಿಗಳಿಗೂ ಸಿಗುತ್ತಂತೆ ಸವಲತ್ತು. ಬೇಕಾದ್ರೆ ಸಾವಿರಾರು ರೂಪಾಯಿ ದುಡ್ಡು ಕೊಡಬೇಕಂತೆ. ಬಿಸಿ…
Read More »ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ದರ್ಶನ್ ಮತ್ತು ಗ್ಯಾಂಗ್ಗೆ ಸೆಪ್ಟೆಂಬರ್ 9ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.…
Read More »ಬೆಂಗಳೂರು: ಖಾಸಗಿ ಹೋಟೆಲ್ನಲ್ಲಿ ಬುಧವಾರ ನಡೆದ ಸಚಿವ ಬೈರತಿ ಸುರೇಶ್ ಅವರ ಪುತ್ರ ಸಂಜಯ್ ಹಾಗೂ ಶಾಸಕ ಎಸ್.ಆರ್.ವಿಶ್ವನಾಥ್ ಅವರ ಪುತ್ರಿ ಅಪೂರ್ವ ಅವರ ವಿವಾಹ ನಿಶ್ಚಿತಾರ್ಥ…
Read More »ಬೆಂಗಳೂರು: ನಾನು ಕಾಂಗ್ರೆಸ್ನ ಶಿಸ್ತಿನ ಸಿಪಾಯಿ. ಪಕ್ಷದಲ್ಲಿ ಯಾವುದೇ ಕೆಲಸ ಕಾರ್ಯಗಳನ್ನು ವಹಿಸಿದರು ಪ್ರಾಮಾಣಿಕವಾಗಿ ಮಾಡಿದ್ದೇನೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು. ಸದಾಶಿವನಗರದ ತಮ್ಮ ನಿವಾಸದ…
Read More »ಬಳ್ಳಾರಿ: ಜೈಲಲ್ಲಿ ರಾಜಾತಿಥ್ಯ ಪ್ರಕರಣ ಸಂಬಂಧ ದರ್ಶನ್ಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ರೌಡಿಶೀಟರ್ಗಳ ಜೊತೆ ಸೇರಿಕೊಂಡು ಸೆರೆಮನೆಯಲ್ಲಿ ಐಶಾರಾಮಿ ಜೀವನ ನಡೆಸುತ್ತಿರುವ ದರ್ಶನ್ ಮತ್ತು ಅವರ ಗ್ಯಾಂಗ್…
Read More »ಬೆಂಗಳೂರು: ಪರಪ್ಪನ ಅಗ್ರಹಾರ ಕೊಲೆ ಆರೋಪಿ ದರ್ಶನ್ ಜೈಲಿನಲ್ಲಿ ರಾಜಾತಿಥ್ಯದ ನೀಡಿರುವ ಫೋಟೋ ವೈರಲ್ ಆಗಿದೆ. ಇದರಿಂದ ರಾಜ್ಯ ಸರ್ಕಾರಕ್ಕೆ ಮುಜುಗರ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಕಠಿಣ…
Read More »ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣಗಳಲ್ಲಿ ಬಂಧಿತರಾಗಿದ್ದ ಬಿಆರ್ಎಸ್ ನಾಯಕಿ ಕೆ.ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು…
Read More »ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರೋ ನಟ ದರ್ಶನ್ನ ಕೈದಿಗಳ ರೌಡಿಗಳ ಜೊತೆ ಬಿಂದಾಸ್ ಆಗಿ ಪಾರ್ಟಿ ಮಾಡ್ತಿರೋ ಫೋಟೋಈಗ ವೈರಲ್ ಆಗಿದ್ದು,…
Read More »ಚಿಕ್ಕೋಡಿ: ಗೃಹಲಕ್ಷ್ಮಿ ಯೋಜನೆಯಲ್ಲಿ ಬಂದ ಹಣದಿಂದ ಅಜ್ಜಿಯೊಬ್ಬರು ಊರಿನ ಜನರಿಗೆ ಹೋಳಿಗೆ ಊಟ ಹಾಕಿಸಿ ಗಮನ ಸೆಳೆದಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಜನರಿಗೆ…
Read More »ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಚಾರ ಅಂತಿಮವಾಗಿ ದೆಹಲಿಯ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಈಗಾಗಲೇ ವರದಿ ಸಹ ದೆಹಲಿಯ ಬಿಜೆಪಿ ಹೈಕಮಾಂಡ್ ಸೇರಿದೆ. ಕೆಲವೇ…
Read More »ಬೆಂಗಳೂರು: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಜಿಂದಾಲ್ ಕಂಪನಿಗೆ 3,666 ಎಕರೆ ಕೊಡಲು ತೀರ್ಮಾನಿಸಿ, ಅದರಂತೆ ಸರ್ಕಾರಿ ಆದೇಶವನ್ನೂ (2021ರ ಮೇ 6) ಹೊರಡಿಸಿತ್ತು. ಅದೇ ಆದೇಶವನ್ನು…
Read More »ಬೆಂಗಳೂರು: ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಪಿ.ಮಣಿವಣ್ಣನ್ ಅವರು 90 ರ ದಶಕದ ಬೆಂಗಳೂರು ನಗರದ ವಾತಾವರಣದಲ್ಲಿ ಜನರ ಜೀವನ ಶೈಲಿಯನ್ನು ನೆನಪಿಸಿಕೊಂಡು ಟ್ವೀಟರ್ ನಲ್ಲಿ ಪೋಸ್ಟ್…
Read More »ಗೋರಖ್ ಪುರ: ಉತ್ತರಪ್ರದೇಶದ ಗೋರಖ್ ಪುರದಲ್ಲಿ ಬೀದಿನಾಯಿಯೊಂದು ಸಿಕ್ಕ ಸಿಕ್ಕವರಿಗೆ ಕಚ್ಚಿ ಭೀತಿ ಮೂಡಿಸಿದೆ. ಒಂದು ಗಂಟೆಯೊಳಗೆ ಬರೋಬ್ಬರಿ 17 ಮಂದಿಗೆ ಕಚ್ಚಿ ಅಟ್ಟಹಾಸ ಮೆರೆದಿದೆ. ಆಗಸ್ಟ್…
Read More »ಬಿಗ್ ಎಕ್ಸ್ ಕ್ಲೂಸಿನ್ ಸ್ಟೋರಿ ಬೆಂಗಳೂರು: AC ನ್ಯಾಯಾಲಯಗಳಲ್ಲಿ ದಾಖಲಾಗುವ ಅರ್ಜಿಗಳು ಹಾಗು ಮೇಲ್ಮನವಿ ಅರ್ಜಿಗಳ ಸಂಬಂಧಿಸಿದ ಅರೆನ್ಯಾಯಿಕ ಪ್ರಕರಣಗಳ RCCMS ತಂತ್ರಾಶದ ಮೂಲಕ ಸರಿಯಾದ ನಿರ್ವಹಣೆ…
Read More »ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಈ ಬೆನ್ನಲ್ಲೇ ಒಲಿಂಪಿಕ್ಸ್ ಪಂದ್ಯದಲ್ಲಿ ಹೆಚ್ಚುವರಿ ತೂಕದಿಂದ ಅನರ್ಹಗೊಂಡಿದ್ದ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಚರ್ಚೆ…
Read More »ಮುಂಬೈ: ಇತ್ತೀಚಿನ ದಿನಗಳಲ್ಲಿ ಯುವತಿಯರನ್ನು ಬಳಸಿಕೊಂಡು ವಂಚಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಪ್ರಮುಖವಾಗಿ ನೈಟ್ಕ್ಲಬ್ಗಳು ಯುವತಿಯರನ್ನು ಬಳಸಿಕೊಂಡು ಅಮಾಯಕ ಯುವಕರನ್ನು ವಂಚಿಸುತ್ತಿರುವ ಜಾಲವೊಂದು ಬಯಲಾಗಿದೆ. ಹೌದು.. ಡೇಟಿಂಗ್ ಆ್ಯಪ್,…
Read More »ಬಾಗಲಕೋಟೆ: ಜಿಲ್ಲೆಯ ವಿವಿಧ ಸರಕಾರಿ ಇಲಾಖೆಗಳಲ್ಲಿ ನಡೆದ ಅಕ್ರಮ ಹಣ ವರ್ಗಾವಣೆಯ ಐದು ಪ್ರಕರಣಗಳ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ…
Read More »ಉಡುಪಿ: ಮದ್ಯದಲ್ಲಿ ಮಾದಕ ವಸ್ತು ನೀಡಿ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿಯ ಪೋಷಕರು ನೀಡಿದ ದೂರಿನ…
Read More »ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಲ್ಲಿ ಕಾಮಗಾರಿ ನಡೆಯುತ್ತಿದೆ.ಇದರ ಪರಿಣಾಮ ಕೆಲ ರೈಲು ಸೇವೆ ರದ್ದು ಮಾಡಲಾಗಿದೆ. 8ಕ್ಕೂ ಹೆಚ್ಚು ರೈಲುಗಳನ್ನು ಬೇರೆ ನಿಲ್ದಾಣಕ್ಕೆ ಮಾರ್ಗ ಬದಲಾಯಿಸಲಾಗಿದೆ. ರದ್ದಾಗಿರುವ…
Read More »ಬೆಂಗಳೂರು: ತಮ್ಮ 40 ವರ್ಷಗಳ ರಾಜಕೀಯ ಜೀವನದಲ್ಲಿ ನನ್ನ ಮೇಲೆ ಒಂದೇ ಒಂದು ಕಪ್ಪುಚುಕ್ಕೆ ಇಲ್ಲವೆನ್ನುವ ನೀವು, ವೈಟ್ನರ್ ಉಜ್ಜಿ ಕಪ್ಪುಚುಕ್ಕೆ ತೆಗೆಯುವ ವ್ಯರ್ಥ ಪ್ರಯತ್ನ ಮಾಡಿದ್ದೇಕೆ?…
Read More »ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷರಾಗಿ ಬೆಂಗಳೂರು ಮಹಾನಗರ ಪಾಲಿಕೆ ಗುರುಪ್ಪನ ಪಾಳ್ಯದ ಮಾಜಿ ಸದಸ್ಯ ಮಹಮ್ಮದ್ ರಿಜ್ವಾನ್ ನವಾಬ್ ನೇಮಕಗೊಂಡಿದ್ದಾರೆ. ಸಚಿವ ರಾಮಲಿಂಗಾರೆಡ್ಡಿ…
Read More »ಬೆಂಗಳೂರು: ಬೆಂಗಳೂರು ನಗರದಲ್ಲಿ ನೀರಿನ ಸಮಸ್ಯೆಯ ಪರಿಹಾರಕ್ಕೆ ಮಳೆನೀರು ಕೊಯ್ಲು ಪದ್ದತಿಯ ಸಮರ್ಪಕ ಅಳವಡಿಕೆ ಬಹಳ ಪ್ರಾಮುಖ್ಯವಾಗಿದೆ. ಈ ಬಗ್ಗೆ ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು…
Read More »ಟಾಲಿವುಡ್ ಸೂಪರ್ ಸ್ಟಾರ್ ಚಿರಂಜೀವಿ 69ನೇ ಜನ್ಮ ದಿನ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದಾರೆ. ಈ ಸಮಯದಲ್ಲಿ ಇವರ ಬಗ್ಗೆ ನಿಮಗೆ ಗೊತ್ತಿರದೇ ಇರೋ ಒಂದಷ್ಟು ಇಂಟ್ರಸ್ಟಿಂಗ್ ವಿಷಯ ಇಲ್ಲಿವೆ…
Read More »ಇನ್ನೇನು ಕೆಲವೇ ದಿನಗಳಲ್ಲಿ ಬಿಗ್ಬಾಸ್ ಕನ್ನಡ ಸೀಸನ್ 11 ಪ್ರೋಮೋ ರಿಲೀಸ್ ಆಗಲಿದೆ. ಈ ಮಧ್ಯೆ ಬಿಗ್ ಬಾಸ್ ಮನೆಯ ಸೆಟ್ನ ಕೆಲವು ಫೋಟೋಗಳು ಲೀಕ್ ಆಗಿವೆ.…
Read More »ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಗದ್ದೆಹೊಸೂರು ಗ್ರಾಮದಲ್ಲಿ ಪತಿ, ಪತ್ನಿ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಸ್ವಾತಿ (21), ಮೋಹನ್ ಮೃತ ದುರ್ದೈವಿಗಳು. ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾತಿ…
Read More »ಕೊಪ್ಪಳ: ಟಿ ಬಿ ಡ್ಯಾಂ 19 ನೇ ಕ್ರಸ್ಟ್ ಗೇಟ್ ಕಿತ್ತುಹೋಗಿದ್ದು, ಇದನ್ನು ವಿರೋಧ ಪಕ್ಷದವರು ರಾಜಕೀಯ ಮಾಡಲು ಆರಂಭಿಸಿದ್ರು ಅವರ ಟೀಕೆಗಳು ಸತ್ತು ಹೋಗುತ್ತವೆ, ನಮ್ಮ…
Read More »ಬೆಂಗಳೂರು: ಮುಂದಿನ ಮೂರು ಗಂಟೆಯಲ್ಲಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಿಂಚಿನ ಜೊತೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬೆಳಗ್ಗೆ 7 ಗಂಟೆಗೆ ಬಿಡುಗಡೆ…
Read More »ಕೊರೊನಾ, ಡೆಂಗ್ಯೂ ಆಯಿತು.. ಈಗ ಮತ್ತೊಂದು ವೈರಸ್ ಭೀತಿ ಭಾರತಕ್ಕೆ ಆವರಿಸಿದೆ. ಕೋವಿಡ್ ಸಾಂಕ್ರಾಮಿಕ ಪರಿಣಾಮ ಇನ್ನೂ ಮರೆಯಾಗಿಲ್ಲ. ಇದರ ನಡುವೆಯೇ ಎಂಪಾಕ್ಸ್ ಸೋಂಕು ಜಾಗತಿಕವಾಗಿ ಎಚ್ಚರಿಕೆಯ…
Read More »ನಿವೇದಿತಾ ಗೌಡ ಅವರಿಗೆ ರೀಲ್ಸ್ ಮಾಡುವುದು ದಿನ ನಿತ್ಯದ ಅಭ್ಯಾಸ. ಆದರೆ ಚಂದನ್ ಶೆಟ್ಟಿಗೆ ಅದು ಹವ್ಯಾಸ. ಇದಕ್ಕೆ ಸಾಕ್ಷಿ ಎಂಬಂತೆ ನಿವೇದಿತಾ ಗೌಡ ಜೊತೆ ಇದ್ದಾಗ…
Read More »ಮಳೆಗಾಲದಲ್ಲಿ ಹಾವುಗಳು ಜನರು ಇರೋ ಕಡೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತೆ. ಮಳೆಗಾಲದಲ್ಲಿ ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಹಾವುಗಳ ಕಾಟ ಹೆಚ್ಚಾಗಿರುತ್ತದೆ. ಹಾವು ಕಂಡ ಕೂಡಲೇ ಜನರು ಹಾವು ಹಿಡಿಯುವವರಿಗೆ…
Read More »ಛಲವಾದಿ ಕುಮಾರ್ ಅವರ ನಿರ್ಮಾಣದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಚಿತ್ರದ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಮುಕ್ತಾಯವಾಯಿತು. ನಾಯಕಿ ರಚಿತಾರಾಮ್ ಡ್ರಾಯಿಂಗ್ ಬೋರ್ಡ್ ಮೇಲೆ ಆರ್ಟ್…
Read More »ರಾಯಚೂರು: ಮಂತ್ರಾಲಯದಲ್ಲಿ ಬೆಳಗಿನ ಜಾವ 2 ಗಂಟೆಯಿಂದ ಜೋರು ಮಳೆ ಸುರಿದಿದ್ದು, ರಾತ್ರಿ ಮಠದ ಅಂಗಳದಲ್ಲೇ ಮಲಗಿದ್ದ ನೂರಾರು ಭಕ್ತರು ಮಳೆಯಿಂದಾಗಿ ಪರದಾಡಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳ…
Read More »ಚಿಕ್ಕಮಗಳೂರು: ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೂಡಿಗೆರೆಯ ಚಂದುವಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸುಭಿಕ್ಷಾ (25) ಎಂದು ಗುರುತಿಸಲಾಗಿದೆ. ಕಳೆದ 4…
Read More »ನೆಲಮಂಗಲ: ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ಪತಿ ಕ್ಷುಲ್ಲಕ ವಿಚಾರದಲ್ಲಿ ಪತ್ನಿಯನ್ನ ಕೊಲೆ ಮಾಡಿ ಮನೆಯಲ್ಲೇ ಪೆಟ್ರೋಲ್ ಸುರಿದು ಸುಟ್ಟಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ…
Read More »ಸದ್ಯ ಸ್ಯಾಂಡಲ್ವುಡ್ನಲ್ಲಿ ಸಿನಿಮಾಗಳ ಶೂಟಿಂಗ್ ಕೆಲಸ ಜೋರಾಗಿ ನಡೆಯುತ್ತಿದೆ. ಕೆಜಿಎಫ್ ಬಳಿಕ ಯಶ್ ಅವರು ಟಾಕ್ಸಿಕ್ನಲ್ಲಿ ಬ್ಯುಸಿ ಇದ್ದರೇ, ಇತ್ತ ಶಿವಣ್ಣ ಕೂಡ ತಮ್ಮ 131ನೇ ಸಿನಿಮಾ…
Read More »ಬೆಂಗಳೂರು: ಸಿಎಂ ಪರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ಹೃದಯಾಘಾತ ಸಂಭವಿಸಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಬೆಂಗಳೂರಿನ ಪ್ರೆಸ್ ಕ್ಲಬ್ನಲ್ಲಿ ನಡೆದಿದೆ. ರವಿಚಂದ್ರ ಮೃತಪಟ್ಟ ವ್ಯಕ್ತಿ. ಕುರುಬ ಸಮುದಾಯದಿಂದ ಸುದ್ದಿಗೋಷ್ಠಿ…
Read More »ಬೆಂಗಳೂರು: ಎಚ್ಎಸ್ಆರ್ ಲೇಔಟ್ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಆಡುಗೋಡಿಯಲ್ಲಿ ಬಂಧಿಸಿದ್ದಾರೆ. ತಮಿಳುನಾಡು ಮೂಲದ ಮುಖೇಶ್ವರನ್ ಬಂಧಿತ ಆರೋಪಿ. ಸಂತ್ರಸ್ತ ಯುವತಿಗೆ…
Read More »ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಕಾಮುಕರು ತಮ್ಮ ಲೈಂಗಿಕತೆ ತೀರಿಸಿಕೊಳ್ಳಲು ಮಹಿಳೆಯರು, ವೃದ್ಧೆಯರು, ಹಸುಗೂಸು ಮಾತ್ರವಲ್ಲದೆ ಪ್ರಾಣಿಗಳ ಮೇಲೂ ಸಹ ಅತ್ಯಾಚಾರ ಎಸಗುತ್ತಿದ್ದಾರೆ. ಇದೀಗ ಇಲ್ಲೊಬ್ಬ…
Read More »ಬೆಂಗಳೂರು: ನಿನ್ನೆ ಯುವತಿ ಮೇಲಿನ ಅತ್ಯಾಚಾರ ಯತ್ನದ ಘಟನೆಯಲ್ಲಿ ಬದುಕುಳಿರೋದು ಒಂದು ಆ್ಯಪ್ ನಿಂದ. ಅದು ಹೇಗೆ ಅನ್ನೋದನ್ನ ಹೇಳ್ತಿವಿ ಅದಕ್ಕೂ ಮೊದಲು ಘಟನೆಯ ವಿವರ ನೋಡೊದಾದರೆ.…
Read More »ಬೆಂಗಳೂರು: ಒಂದು ಕಾಲದಲ್ಲಿ ಯಾವುದೋ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ ಅಂದರೆ ಸಾಕು, ಆ ಕಚೇರಿಯಲ್ಲಿ ಭ್ರಷ್ಟ ಅಧಿಕಾರಿಗಳು ಇದ್ರೆ ಅವರಿಗೆ ಅಂದು ಕರಳಾದಿನವಾಗಿತ್ತು. ರಾಜ್ಯದಲ್ಲಿ…
Read More »ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವ ಆಗಲ್ಲ. ನಾವು ಸಿಎಂ ಪರ ನಿಂತುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ…
Read More »ತುಮಕೂರು: ಉದ್ಘಾಟನೆಗೆ ಸಿದ್ಧವಾಗಿದ್ದ ನೂತನ ಸಂಸದರ ಕಚೇರಿ ವಾಪಸ್ ಪಡೆದು ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ತುಮಕೂರಿನ ರೈಲ್ವೆ…
Read More »ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡಿದ ಬೆನ್ನಲ್ಲೇ ಬಸ್ಸಿನಲ್ಲಿ ಮಹಿಳೆಯರು ನಾನಾ ರೀತಿಯಲ್ಲಿ ಅವತಾರಗಳನ್ನಾಡುವ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿರುತ್ತವೆ. ಇದೀಗ…
Read More »ನವದೆಹಲಿ: ಸದ್ಯ ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದಲ್ಲಿ ಉಪ ಚುನಾವಣೆ ಮಾಡದೇ ಇರಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಇಂದು ಜಮ್ಮು ಕಾಶ್ಮೀರ ಮತ್ತು ಹರ್ಯಾಣ ರಾಜ್ಯಗಳ…
Read More »ಇಂಡೋನೇಷ್ಯಾದ ಯುವಕನೊಬ್ಬನ ವಿಶಿಷ್ಟ ವಿವಾಹವೊಂದು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅಸಲಿಗೆ, ಈ ಯುವಕ ಹುಡುಗಿಯನ್ನು ಮದುವೆಯಾಗಿಲ್ಲ ಆದರೆ ಕುಕ್ಕರ್ ಅನ್ನು ಮದುವೆಯಾಗಿದ್ದಾನೆ. ಈ…
Read More »ಬೆಂಗಳೂರು: ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ನಮಗೆ ಎದುರಾಗುತ್ತವೆ. ತಿಂಗಳ ಆರಂಭದಿಂದಲೇ ಶುರುವಾಗುವ ತಯಾರಿ ಶ್ರಾವಣ ಮುಗಿಯುವವರೆಗೂ ನಿಲ್ಲುವುದಿಲ್ಲ. ಪ್ರತಿ ಶುಕ್ರವಾರ ಮನೆಯಲ್ಲಿ ವಿಜೃಂಭಿಸುವ ಲಕ್ಷ್ಮೀ…
Read More »ಬೆಂಗಳೂರು:ಇತ್ತೀಚೆಗೆ ಕಾಮುಕರ ಹಾವಳಿ ಹೆಚ್ಚಾಗಿದ್ದು, ನಗರದ ಕಾಫಿ ಶಾಪ್ ಒಂದರ ವಾಶ್ ರೂಮ್ನಲ್ಲಿ ಮೊಬೈಲ್ ಇಟ್ಟು ವೀಡಿಯೋ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ಇದೇ ಬಗೆಯ ಪ್ರಕರಣ…
Read More »ದೇಶದಾದ್ಯಂತ ಇಂದು 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಕನ್ನಡದಲ್ಲೂ ತಯಾರಾಗಿರುವ ಅನೇಕ ಸಿನಿಮಾಗಳು ದೇಶಭಕ್ತಿ ಸಾರಿ ಹೇಳುತ್ತದೆ. ಸ್ವಾತಂತ್ರ್ಯ ಹೋರಾಟಗಾರರನ್ನು ಕುರಿತ ದೇಶಭಕ್ತಿ ಚಿತ್ರಗಳು…
Read More »ಬೆಂಗಳೂರು: ಬೆಂಗಳೂರಿನಲ್ಲಿ ಮಿಸ್ಡ್ ಕಾಲ್ ಕೊಟ್ಟು ಯುವಕರನ್ನು ಬಲೆಗೆ ಬೀಳಿಸಿ ಹಲ್ ಹಲ್ ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಒಂದನ್ನು ಸಂಪಿಗೆಹಳ್ಳಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮದುವೆಯಾಗಿ…
Read More »ಬೆಂಗಳೂರು: ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಷ್ಟದಲ್ಲಿರುವ…
Read More »ಸಿನಿಮಾ ರಂಗದ ಕಲಾವಿದರ ಸಂಘದಲ್ಲಿ ಇದೇ 13 ಮತ್ತು 14ರಂದು ಪೂಜೆ ಹಮ್ಮಿಕೊಳ್ಳಲಾಗಿದ್ದು. ಈ ಪೂಜೆಯಲ್ಲಿ ಇಡೀ ಸಿನಿಮಾ ರಂಗ ಭಾಗಿಯಾಗಲಿದೆ ಎಂದು ಹೇಳಲಾಗಿತ್ತು. ಸ್ಟಾರ್ ನಟರೂ…
Read More »21ನೇ ಶತಮಾನ ಜ್ಞಾನದ ಯುಗ: ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜ್ಯ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಮಾಡುವುದಾಗಿ ಹೇಳುತ್ತಿದೆ. ಆದರೆ, ರಾತ್ರಿ ಒಂದು ಗಂಟೆಯವರೆಗೆ ಬ್ಯಾಂಡ್ ಬಾರಿಸಲು ಅವಕಾಶ…
Read More »ಬೆಂಗಳೂರು: ಮೂರು ರಾಜ್ಯಗಳಿಗೆ ಸೇರಿರುವ ನೀರನ್ನು ಹೇಗಾದರೂ ಮಾಡಿ ಉಳಿಸಿಕೊಂಡು ತುಂಗಭದ್ರಾ ಅಣೆಕಟ್ಟಿನ ಗೇಟನ್ನು ದುರಸ್ತಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.…
Read More »ಬೆಂಗಳೂರು: ಮನುಷ್ಯರ ಮಾನವಿಯತೆಯನ್ನೇ ದುರ್ಬಳಕೆ ಮಾಡಿಕೊಂಡು ಮೋಸ ಮಾಡುವ ಜಾಲವೊಂದು ಸಿಲಿಕಾನ್ ಸಿಟಿಯಲ್ಲಿ ಸದ್ದು ಮಾಡ್ತಿರುವ ಗ್ಯಾಂಗ್ ಒಂದು ನಗರದಲ್ಲಿ ತಲೆ ಎತ್ತಿದೆ. ಅಮಾಯಕರ ವೇಷಧರಿಸಿ ಅಯ್ಯೋಪಾಪ…
Read More »MUDA, ವಾಲ್ಮೀಕಿ ಹಗರಣಗಳ ಸುಳಿಗೆ ಸಿಲುಕಿ ಒದ್ದಾಡುತ್ತಿರುವ ಸಿಎಂ ಸಿದ್ಧರಾಮಯ್ಯ ಈಗ ಯೂಟರ್ನ್ ಹೊಡೆದರಾ? ಶನಿವಾರ ಚಾಮರಾಜ ನಗರದಲ್ಲಿ ನಡೆದ ಬಿ.ರಾಚಯ್ಯ ಭವನ ಉದ್ಘಾಟನೆಯ ನಂತರ ಅವರಾಡಿದ…
Read More »ಬೆಂಗಳೂರು : ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್ ಕುಸಿದು ಮೂವರು ಕಾರ್ಮಿಕರ ಪೈಕಿ ಇಬ್ಬರು ಸಾವನ್ನಪ್ಪಿರುವಂತಹಘಟನೆ ಬೆಂಗಳೂರಿನ ಪೀಣ್ಯದ ಎನ್ಟಿಟಿಎಫ್ ರಸ್ತೆಯಲ್ಲಿ ನಡೆದಿದೆ. ದುರಂತದಲ್ಲಿ ಕಾರ್ಮಿಕ ಹಿಮಾಂಶು…
Read More »ಮೈಸೂರು: ಮುಡಾ, ವಾಲ್ಮೀಕಿ ಹಗರಣ ವಿರುದ್ಧ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಜೊತೆಯಾಗಿ ಹಮ್ಮಿಕೊಂಡಿರುವ ‘ಮೈಸೂರು ಚಲೋ’ ಪಾದಯಾತ್ರೆಯ ಸಮಾರೋಪ ಸಮಾರಂಭ ಮೈಸೂರಿನಲ್ಲಿ ನಡೆಯುತ್ತಿದೆ. ಅರಮನೆ ಸಮೀಪದ…
Read More »

















































































































































