freedomtvdailyupdate

Freedom TV

ಮಕ್ಕಳಿಗೆ ಮೊಟ್ಟೆ ಕೊಟ್ಟು ಕಸಿದುಕೊಳ್ಳುವ ಅಂಗನವಾಡಿ ಕಾರ್ಯಕರ್ತರ ವಿಡಿಯೋ ವೈರಲ್

ಕೊಪ್ಪಳ: ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಅನ್ನೋ ಕಾರಣಕ್ಕೆ ಸರ್ಕಾರ ಅಂಗನವಾಡಿ ಮಕ್ಕಳಿಗೆ ನಿತ್ಯ ಉಪಾಹಾರದೊಂದಿಗೆ ಮೊಟ್ಟೆಯನ್ನು ನೀಡುತ್ತಿದೆ. ಆದ್ರೆ ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ…

Read More »
Top News

ಮನುವಾದಿಗಳು ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸಲ್ಲ: ಸಿ.ಎಂ.ಆಕ್ರೋಶ

ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು: ನೆರೆದಿದ್ದ ಲಕ್ಷಾಂತರ ಜನತೆಗೆ ತಿಳಿಸಿದ ಸಿಎಂ ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ: ಸಿ.ಎಂ.ಸಿದ್ದರಾಮಯ್ಯ…

Read More »
Top News

ನನ್ನ ರಾಜಕೀಯ ಜೀವನ ತೆರೆದ ಪುಸ್ತಕ : ಸಿಎಂ ಸಿದ್ದರಾಮಯ್ಯ

ಮೈಸೂರು : ರಾಜಕೀಯ ಜೀವನದಲ್ಲಿ ಎಂದು ಆಸ್ತಿ ಮಾಡುವ ಆಸೆ ಬಂದಿಲ್ಲ. ಇದುವರೆಗೂ ಅದನ್ನು ಮಾಡಿಲ್ಲ ನನ್ನ ಜೀವನ ತೆರೆದ ಪುಸ್ತಕ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.…

Read More »
Top News

ತನಿಖೆ ಮುಗಿದು ವರದಿ ಬರುವ ವರೆಗೆ ಆ ನಿವೇಶನಗಳು ನಮ್ಮದಲ್ಲವೆಂದ ಯತೀಂದ್ರ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಜೆಡಿಎಸ್ ಹೋರಾಟ ತೀವ್ರಗೊಂಡಿದೆ. ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆಯೂ ನಡೆಯುತ್ತಿದೆ. ಈ…

Read More »
Top News

ತಮಟೆ ವಾದ್ಯದಲ್ಲಿ ಪರಿಣಿತರು ಎಂದು ಗುರುತಿಸಿಕೊಂಡ ವಿದ್ಯಾರ್ಥಿಗಳು

ಮೈಸೂರು: ಮೈಸೂರಿನ ಟಿ.ನರಸೀಪೂರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ತಮಟೆ ವಾದ್ಯದಲ್ಲಿ ಪರಿಣಿತರು. ಈ ಶಾಲೆಯ ಪ್ರಾಧ್ಯಾಪಕರುಗಳು ಪುರಾತನ ಕಾಲದ ಕಲೆಯನ್ನು ಉಳಿಸಿ ಬೆಳಿಸುವ ನಿಟ್ಟಿನಲ್ಲಿ ಪರಿಣಿತರು. ವಿದ್ಯಾರ್ಥಿಗಳು…

Read More »
Top News

ಸಿಸೋಡಿಯಾಗೆ ಜಾಮೀನು ಮಂಜೂರು

ನವದೆಹಲಿ: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾದ ಮಾಜಿ ಡಿಸಿಎಂ ಮನೀಶ್‌ ಸಿಸೋಡಿಯಾಗೆ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. 10 ಲಕ್ಷ ರೂ. ಬಾಂಡ್, ಇಬ್ಬರ…

Read More »
Top News

ಸ್ವಾತಂತ್ರ‍್ಯ ದಿನಾಚರಣೆಗೆ ಸಕಲ ಸಿದ್ದತೆಗೆ ಸೂಚನೆ: ಮುಖ್ಯ ಆಯುಕ್ತರು

ಬೆಂಗಳೂರು: ರಾಜ್ಯಮಟ್ಟದ ಸ್ವಾತಂತ್ರ‍್ಯ ದಿನಾಚರಣೆಗೆ ಎಲ್ಲಾ ರೀತಿಯ ಸಕಲ-ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯಮಟ್ಟದ ಸ್ವಾತಂತ್ರ‍್ಯ…

Read More »
Freedom TV

ಬಿಗ್​ಬಾಸ್​ಗೆ ಸರ್ಜರಿ ಯಾರಾಗಲಿದ್ದಾರೆ ಮುಂದಿನ ಬಿಗ್​ಬಾಸ್​..?

ಕನ್ನಡದ ಪ್ರಸಿದ್ದ ಟಿವಿ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದ ಖ್ಯಾತ ಚಿತ್ರ ನಟ ಕಿಚ್ಚ ಸುದೀಪ್ ಈ ಬಾರಿ ಬಿಗ್​ಬಾಸ್ ರಿಯಾಲಿಟಿ ಶೋ…

Read More »
Top News

ರಾಜ್ಯಪಾಲರ ನೋಟಿಸ್‌ಗೆ ಸಿದ್ದರಾಮಯ್ಯ ಉತ್ತರ..!

ಬೆಂಗಳೂರು: ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲವೂ ನಿರಾಧಾರಾವಾಗಿದ್ದು ನನಗೆ ನೀವು ನೋಟಿಸ್‌ ಕೊಟ್ಟಿರುವುದು ಕ್ರಮಬದ್ದವಲ್ಲ ಎಂದು ಸಿಎಂ ಸಿದ್ದರಾಮಯ್ಯ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ಗೆ ಪತ್ರದ ಮೂಲಕ ಉತ್ತರ…

Read More »
Top News

ಕಾಳಿನದಿ ಸೇತುವೆ ಕುಸಿತ: ಡಿಸಿಯಿಂದ ಮಾಹಿತಿ ಪಡೆದ ಸಿಎಂ

ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ಸಿಎಂ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ…

Read More »
Sports

ವಿನೇಶ್ ಫೋಗಟ್​ ಅನರ್ಹ: ಕೈತಪ್ಪಿದ ಚೊಚ್ಚಲ ಒಲಿಂಪಿಕ್ಸ್ ಪದಕ..!

ಪ್ಯಾರಿಸ್‌: ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ದೊಡ್ಡ ಆಘಾತ ಎದುರಾಗಿದ್ದು ವಿನೇಶ್ ಫೋಗಟ್ ಚಿನ್ನ ಗೆಲ್ಲುವ ಕನಸು ನುಚ್ಚುನೂರಾಗಿದ್ದು, ಕುಸ್ತಿ ಫೈನಲ್‌ ಸ್ಪರ್ಧೆಯಿಂದ ಅನರ್ಹರಾಗಿದ್ದಾರೆ. ಮಹಿಳೆಯರ 50 ಕೆಜಿ ಫ್ರೀಸ್ಟೈಲ್…

Read More »
Top News

ಮುಡಾ ಪ್ರಕರಣದಲ್ಲಿ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ: ಸಿದ್ದರಾಮಯ್ಯ

ಮೈಸೂರು : ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.…

Read More »
Sports

ಒಲಿಂಪಿಕ್ಸ್ ಕುಸ್ತಿಪಟು ವಿನೇಶ್‌ ಫೋಗಟ್‌ ಫೈನಲ್‌ಗೆ ಲಗ್ಗೆ

ಪ್ಯಾರಿಸ್: ಮಹಿಳೆಯರ ಪ್ರೀಸ್ಟೈಲ್‌ 50 ಕೆಜಿ ಸೆಮಿಫೈನಲ್‌ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ ಭಾರತದ ಕುಸ್ತಿಪಟು ವಿನೇಶ್‌ ಫೋಗಟ್‌ ಫೈನಲ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಆ ಮೂಲಕ ಒಲಿಂಪಿಕ್ಸ್‌ ಪದಕ…

Read More »
Freedom TV

ಎಟಿಎಂ ಕಾರ್ಡ್ ಬಳಸುವವರು ಓದಲೇಬೇಕಾದ ಸ್ಟೋರಿ…!

ಬೆಂಗಳೂರು: ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿರುವ ಖತರ್ನಾಕ್ ಕಳ್ಳ ಜೋಡಿ, ಎಟಿಎಂ ಕಾರ್ಡ್ ಬಳಸಲು ಬಾರದ ಅಮಾಯಕ ಜನರೇ ಇವರ ಟಾರ್ಗೆಟ್ ಆಗಿದೆ. ಎಟಿಎಂ ಸೆಂಟರ್ ಬಳಿ…

Read More »
Freedom TV

ಮೈತ್ರಿ ನಾಯಕರ ಮುನಿಸು ಬಹಿರಂಗ!

ರಾಮನಗರ : ಮೈಸೂರು ಚಲೋ ಪಾದಯಾತ್ರೆಯಲ್ಲಿ ಬಿಜೆಪಿ-ಜೆಡಿಎಸ್​ ನಾಯಕರ ಒಳಗೆ ಮುನಿಸು ಬಹಿರಂಗ. ಚನ್ನಪಟ್ಟಣದ ಟಿಕೆಟ್​ ಆಕಾಂಕ್ಷಿ ಯೋಗೀಶ್ವರ್​ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಇಡೀ ಪಾದಯಾತ್ರೆಯಲ್ಲಿ ಅವರ ಗೈರು…

Read More »
Top News

ರಾಧಿಕಾ ಜೊತೆಗೂಡಿ ಹರಕೆ ತೀರಿಸಿದ ನಟ ಯಶ್‌

ಮಂಗಳೂರು: ನಟ ಯಶ್‌ ಅವರು ಬೆಳ್ತಂಗಡಿ ತಾಲೂಕಿನಲ್ಲಿರುವ ಉಜಿರೆಯ ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ನಟಿ ರಾಧಿಕಾ,…

Read More »
Top News

ಹಾಡುಗಳ ಮೂಲಕ ಪ್ರೇಕ್ಷಕರ ಮನ ಗೆದ್ದ “ಕೃಷ್ಣಂ ಪ್ರಣಯ ಸಖಿ” .

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಈ ಚಿತ್ರ ಆಗಸ್ಟ್ 15 ರಂದು ಬಿಡುಗಡೆ . ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್…

Read More »
Freedom TV

ಬೆಂಗಳೂರಿನಲ್ಲಿ ಮಳೆಯ ನಡುವೆಯೇ ಹೊತ್ತಿ ಉರಿದ ಎಲೆಕ್ಟ್ರಿಕ್ ಬಸ್

ಬೆಂಗಳೂರು: ಭಾರೀ ಮಳೆಯ ನಡುವೆಯೇ ಎಲೆಕ್ಟ್ರಿಕ್ ಬಿಎಂಟಿಸಿ ಬಸ್ ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮವಾರ ರಾತ್ರಿ 11:30ರ ಸುಮಾರಿಗೆ ಘಟನೆ ನಡೆದಿದ್ದು, ಬಸ್ ಸಂಪೂರ್ಣ…

Read More »
Top News

ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಏಳು ಸ್ಥಳಗಳ ಗುರುತು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಅಗತ್ಯ ಮೂಲಸೌಕರ್ಯಗಳು ಸೇರಿದಂತೆ ಎಲ್ಲಾ ರೀತಿಯ ಅನುಕೂಲಗಳನ್ನು ನೋಡಿಕೊಂಡು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕಿದೆ. ಈ ಕಾರಣಕ್ಕೆ ಎಂಟು ಸ್ಥಳಗಳನ್ನು ಗುರುತಿಸಲಾಗಿದೆ” ಎಂದು ಡಿಸಿಎಂ…

Read More »
Top News

ರಾಜಧಾನಿಯಲ್ಲಿ ವರುಣಾರ್ಭಟಕ್ಕೆ ಜನರು ಅಸ್ತವ್ಯಸ್ತ …..

ಬೆಂಗಳೂರು: ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಶುಕ್ರವಾರ ರಾಜಧಾನಿಯಲ್ಲಿ ಧಾರಾಕಾರವಾಗಿ ಸುರಿಯಿತು. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಬಿಸಿಲು ವಾತಾವರಣ ಕಾಣಿಸಿಕೊಂಡಿತ್ತು. ಸಂಜೆ 4 ಗಂಟೆ ಬಳಿಕ ಮೋಡ…

Read More »
Top News

ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ಪುಂಡರ ದಾಳಿ

ಢಾಕಾ: ಪ್ರಧಾನಿ ಶೇಖ್‌ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಪುಂಡರು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿ ವಿಕೃತಿ ಮೆರೆದಿದ್ದಾರೆ. ಅಷ್ಟೇ…

Read More »
Top News

ಅಧಿಕಾರಿ ವರ್ಗ ಹಾಗೂ ಬ್ರೋಕರ್ಸ್​ಗೆ ಬೆಂಗಳೂರು DC ಶಾಕ್…!

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಡಳಿತದಲ್ಲಿ ದಿನೇ ದಿನೇ ಕಳ್ಳಾಟಗಳು ಜೋರಾಗಿಯೇ ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕುವರೇ ಇಲ್ಲವಾಗಿದೆ. ಅಗಾಗ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸುತ್ತಿದ್ದಾರೆ. ಆದ್ರೂ ಅಧಿಕಾರಿ…

Read More »
Top News

ಮಹಿಳೆಯರೆ ವಾಕ್​ ಮಾಡುವ ಮುನ್ನ ಎಚ್ಚರ!

ಬೆಂಗಳೂರು: ವಾಕ್ ಮಾಡುತ್ತಿದ್ದ ಮಹಿಳೆಯ ಮೇಲೆ ಅಪರಿಚಿತ ವ್ಯಕ್ತಿಯಿಂದ ಅಸಭ್ಯ ವರ್ತನೆ ಎಸಗಿರುವ ಘಟನೆ ನಡೆದಿದೆ. ನಗರದ ಕೋಣಕುಂಟೆಯಲ್ಲಿ ಎಂದಿನಂತೆ ಮಹಿಳೆ ಬೆಳಗಿನ ಜಾವ ಸುಮಾರು ಐದು…

Read More »
Top News

ಪ್ರವಾಹ ಪರಿಸ್ಥಿತಿ ಪರಿಶೀಲನೆಗೆ ಬೆಳಗಾವಿಗೆ ಸಿಎಂ ಆಗಮನ

ಸಂಪೂರ್ಣ ಮನೆ ಹಾನಿಗೆ 1.2 ಲಕ್ಷ ರೂ ಪರಿಹಾರ ಹಾಗೂ ಮನೆ ಒದಗಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಬೆಳಗಾವಿ : ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ…

Read More »
Top News

ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಸರಿಯಸಗಿ ಎದುರಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು. ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ…

Read More »
Top News

ಸಾಣೇಹಳ್ಳಿ ಮಠದ ಸ್ವಾಮಿಜಿಗಳು ನಿವೃತಿ : ಮುಂದಿನ ಉತ್ತರಾಧಿಕಾರಿ ಯಾರು?

ಚಿತ್ರದುರ್ಗ:ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಸಿರಿಗೆರೆ ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಈ ಕೂಡಲೇ ನಿವೃತ್ತಿಯಾಗಿ ಎರಡೂ ಮಠಕ್ಕೆ ಉತ್ತರಾಧಿಕಾರಿಯನ್ನು ನೇಮಿಸಬೇಕೆಂಬ ನಿರ್ಣಯ ಕೈಗೊಳ್ಳಲಾಗಿದೆ.…

Read More »
Freedom TV

ತಿಂಗಳ ಹಿಂದೆ ಸಿಸಿಬಿಗೆ ವರ್ಗಾವಣೆ ಇನ್ಸ್‌ಪೆಕ್ಟರ್‌ ನೇಣಿಗೆ ಶರಣು

ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ತಿಮ್ಮೇಗೌಡ ಒಂದು ತಿಂಗಳ ಹಿಂದೆಯಷ್ಟೇ ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದ ಇನ್ಸ್‌ಪೆಕ್ಟರ್‌ ಆಗಿ ವರ್ಗಾವಣೆಯಾಗಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. 98ರ ಬ್ಯಾಚ್‌…

Read More »
Top News

ಇಂದು ಎನ್‌ಐಎಯಿಂದ ರಾಮೇಶ್ವರಂ ಕೆಫೆ ಸ್ಥಳ ಮಹಜರು

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ  ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಇಂದು ಆರೋಪಿಗಳನ್ನು ಕರೆ ತಂದು ಸ್ಪಾಟ್‌ ಮಹಜರು ನಡೆಸುತ್ತಿದೆ. ಮುಂಜಾನೆ 5:30ಕ್ಕೆ ಕುಂದಲಹಳ್ಳಿಯಲ್ಲಿರುವ…

Read More »
Top News

ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ : ಸಿದ್ಧರಾಮಯ್ಯ

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ ನೀಡಲಾಗುತ್ತಿದೆ ಎಂದು ಮುಖ್ಯಮುಂತ್ರಿಗಳಾದ ಸಿದ್ಧರಾಮಯ್ಯ ರವರು ಹೇಳಿದರು. ಇಂದು ನಗರದ ಮುಖ್ಯಮಂತ್ರಿಗಳ…

Read More »
Top News

ಲಾಲ್ ಬಾಗ್ ನಲ್ಲಿ 6 ಲಕ್ಷ ಹೂಗಳ ಸ್ವಾತಂತ್ರ್ಯೋತ್ಸವ ಪುಷ್ಪ ಪ್ರದರ್ಶನ

ಬೆಂಗಳೂರು: ದೇಶದ 77ನೇ ಸ್ವಾತಂತ್ರ್ಯ ವರ್ಷದ ಅಂಗವಾಗಿ 12 ದಿನಗಳ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲು ತೋಟಗಾರಿಕಾ ಇಲಾಖೆ ಸಿದ್ಧವಾಗುತ್ತಿದ್ದು, ಈ ವರ್ಷದ ವಿಷಯವಾದ ಸಂಸತ್ ಭವನ, ಡಾ.ಬಿ.ಆರ್.…

Read More »
Top News

ಮಕ್ಕಳನ್ನು ಕಿಡ್ನ್ಯಾಪ್​ ಮಾಡಿ ನಿವೇಶನ ಬರೆಸಿಕೊಂಡಿದ್ದೀರಿ : ಪಾದಯಾತ್ರೆಯಲ್ಲಿ ಎಚ್ಡಿಕೆ ಹೇಳಿಕೆ

ರಾಮನಗರ: ಹೆಣ್ಣು ಮಕ್ಕಳನ್ನು ಕಿಡ್ನ್ಯಾಪ್​ ಮಾಡಿ ಬೆದರಿಸಿ ಅವರಿಂದ ನೀವು ಸದಾಶಿವನಗರದ ನಿವೇಶನ ಬರೆಸಿಕೊಂಡಿದ್ದೀರಿ. ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ಡಿಕೆಶಿ ವಿರುದ್ಧ ಆರೋಪ. ಅವರು ಮೈಸೂರು…

Read More »
Top News

ಅಂಧ ಪ್ರಯಾಣಿಕ ಕೈತೋರಿದರೂ ನಿಲ್ಲದ BMTC

ಬೆಂಗಳೂರು:ಅಗಸ್ಟ್ 2 ರಂದು ರಾತ್ರಿ 8.30ರ ಸಮಯದಲ್ಲಿ ವಿಕಲಚೇತನನೋರ್ವ ಕೈತೋರಿಸಿದರೂ ಬಸ್ ನಿಲ್ಲಿಸದೆ ಚಲಾಯಿಸಿಕೊಂಡು ಹೋದ ಘಟನೆ ವೈಯಾಲಿಕಾವಲ್​ ಬಸ್​ ನಿಲ್ದಾಣದ ಬಳಿ ನಡೆದಿದೆ. ಅಂದು ರಾತ್ರಿ…

Read More »
Top News

AC ರಜನೀಕಾಂತ್​ಗೆ ಲೋಕಾಯುಕ್ತ ಬುಲಾವ್​!

ಬೆಂಗಳೂರು: ವಿಶೇಷ ತಹಸೀಲ್ದಾರ್​ ನಾಗರಾಜ್​ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿಗೆ ಸಂಬಂಧಪಟ್ಟಂತೆ ಬೆಂಗಳೂರು ದಕ್ಷಿಣ ತಾಲೂಕು AC ರಜನೀಕಾಂತ್​ಗೆ ಬುಲಾವ್​ ನೀಡಿದೆ. ನೆನ್ನೆ ಇಡೀ ದಿನ…

Read More »
Top News

ಮೈಸೂರಿಗೆ ಪಾದಯಾತ್ರೆ; ಹೊಸ ಜೋಡೆತ್ತುಗಳ ಉದಯ!

ಸಿದ್ಧರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ & ಜೆಡಿಎಸ್​ ಮೈತ್ರಿ ಪಕ್ಷಗಳು ಮೈಸೂರು ಪಾದಯಾತ್ರೆಯನ್ನು ಆರಂಭಿಸಿವೆ. ಈ ಪಾದಯಾತ್ರೆಯಲ್ಲಿ ಭಾರತೀಯ ಜನತಾಪಕ್ಷದ ರಾಜ್ಯಾಧ್ಯಕ್ಷ ವಿ.ವೈ. ವಿಜಯೇಂದ್ರ ಹಾಗೂ ನಿಖಿಲ್​…

Read More »
Top News

ಕುಡಿದ ಮತ್ತಿನಲ್ಲಿ ಪತ್ನಿ ಕತ್ತು ಕೊಯ್ದ ಪತಿ

ಕುಂದಾಪುರ: ಕುಡಿತ ಮತ್ತಿನಲ್ಲಿ ತನ್ನ ಪತ್ನಿಯ ಕತ್ತು ಕೊಯ್ದು, ಬಳಿಕ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ ಪತಿಯನ್ನು ಬಂಧಿಸಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ…

Read More »
Top News

ಪಿಎಸ್​ಐ ಆತ್ಮಹತ್ಯೆ ಖಂಡಿಸಿ ಜನರ ಆಕ್ರೋಶ

ಕೊಪ್ಪಳ: ಪಿಎಸ್‌ಐ ಪರಶುರಾಮ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಟಗಿ ತಾಲೂಕಿನ‌ ಸೋಮನಾಳ ಗ್ರಾಮದ ಪ್ರೌಢಶಾಲೆ ಆವರಣದಲ್ಲಿ ಪರಶುರಾಮ ಮೃತದೇಹದ ಬಳಿ ಪ್ರತಿಭಟನೆ ಮಾಡುತ್ತಿದ್ದಾರೆ. ಪರಶುರಾಮ ಆತ್ಮಹತ್ಯೆಗೆ ಕಾರಣರಾದ…

Read More »
Top News

10 ತಿಂಗಳು ಸರ್ಕಾರ ಮುಂದುವರೆಯಲಿ ನೋಡೋಣ : ಹೆಚ್​ಡಿಕೆ

ಬೆಂಗಳೂರು: 10 ವರ್ಷ ನಾವೇ ಸರ್ಕಾರದಲ್ಲಿ ಇರುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ಆದರೆ ಈ ಸರ್ಕಾರ 10 ತಿಂಗಳು ಮುಂದುವರೆಯಲಿ ನೋಡೋಣ. ನಿಮ್ಮ ಪಾಪದ ಕೊಡ…

Read More »
Top News

ಕಾಟೇರದಲ್ಲಿ ಶುರುವಾದ ಪ್ರೀತಿ ಸಪ್ತಪದಿ ವರೆಗೂ ಬಂದು ನಿಂತಿದೆ : ತರುಣ್ ಸುಧೀರ್

ಸ್ಟಾರ್ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮಂತೇರೊ ಮದುವೆ ನಿಶ್ಚಯ ಆಗಿದ್ದು,ಇದೆ ತಿಂಗಳ 11 ರಂದು, ಈ ಜೋಡಿ ಸಪ್ತಪದಿ ತುಳಿಯಲು ವೇದಿಕೆ ಸಿದ್ಧವಾಗಿದೆ.…

Read More »
Top News

ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಕಾವಲಾಗಿ ನಿಂತ ಗಜರಾಜ

ಕೇರಳ : ವಯನಾಡು ಭೀಕರ ಭೂಕುಸಿತದಿಂದ ಇಡೀ ಊರಿಗೆ ಊರೇ ಸ್ಮಶಾನವಾಗಿತ್ತು. ಇತ್ತ ಸಾಗಬೇಕಾದ ದಿಕ್ಕು ಗೊತ್ತಿಲ್ಲ. ಸಾವು ಕಣ್ಮುಂದೆ ಕೈಚಾಚಿ ನಿಂತಾಗ ಮನಕಲಕುವ ಸನ್ನಿವೇಶವೊಂದು ನಡೆದಿದೆ.…

Read More »
Top News

ಆಡಿ ಕಾರು ಮರಕ್ಕೆ ಡಿಕ್ಕಿ : ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಕೋಲಾರ: ಆಡಿ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಉಂಟಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಬಚಾವಾದ ಘಟನೆ ಕೋಲಾರ ಹೊರವಲಯದಲ್ಲಿ ನಡೆದಿದೆ. ಬಂಗಾರಪೇಟೆ…

Read More »
Top News

ರಾಜೀನಾಮೆಗೆ ಆಗ್ರಹಿಸಿ ದೋಸ್ತಿಗಳ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ದೋಸ್ತಿಗಳು ಮೈಸೂರು ಚಲೋ ಆರಂಭಿಸಿದ್ದಾರೆ. ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ…

Read More »
Top News

ಹ್ಯಾಟ್ರಿಕ್​ ಪದಕದತ್ತ ಶೂಟರ್ ಮನು ಭಾಕರ್

ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಈಗಾಗಲೇ ಪದಕ ಗೆದ್ದು ಇತಿಹಾಸ ನಿರ್ಮಿಸಿರುವ ಭಾರತದ ಯುವ ಶೂಟರ್ ಮನು ಭಾಕರ್ ಮತ್ತೊಂದು ಪದಕದ ಗುರಿಯಿಟ್ಟಿದ್ದಾರೆ. ಅವರು ಭಾಗವಹಿಸಿದ ಮೂರನೇ…

Read More »
Top News

ವಾರ್ತಾಧಿಕಾರಿ ಮಮತ ಇನ್ನಿಲ್ಲ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಎಂ ಆರ್ ಮಮತ(47) ಅವರು ಇಂದು ನೆಲಮಂಗಲ ಬಳಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪ್ರಸಕ್ತ ತುಮಕೂರು…

Read More »
Top News

ನಾಳೆ ಭ್ರಷ್ಟಾಚಾರ ವಿರುದ್ಧದ ದಂಡಯಾತ್ರೆ: ಅಶೋಕ್ ಹೇಳಿಕೆ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು, ನಾಳೆಯಿಂದ ಬೆಂಗಳೂರಿನಿಂದ…

Read More »
Top News

ಅಬ್ರಹಾಂ ಒಬ್ಬ ಬ್ಲ್ಯಾಕ್ ಮೇಲರ್: ನಾನು ಹೆದರೊಲ್ಲ

ಮೈಸೂರು: ಇದಕ್ಕೆಲ್ಲ ನಾನು ಹೆದರುವುದಿಲ್ಲ, ನಾವು ಇದನ್ನೆಲ್ಲ ಎದುರಿಸಲು ಸಿದ್ಧರಾಗಿದ್ದೇವೆ‌. ತಪ್ಪು ಮಾಡಿದ್ದರೇ ತಾನೆ ಹೆದರೋದು. ಇದು ಮುಡಾ ಹಗರಣ ವಿಚಾರದಲ್ಲಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ…

Read More »
Top News

ಪ್ರಜ್ವಲ್‌ ಪೆನ್‌ ಡ್ರೈವ್‌ ವಿಡಿಯೋ ಅಸಲಿ– FSL ವರದಿ

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಪೆನ್‌ಡ್ರೈವ್‌ನಲ್ಲಿ ಇರುವ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಅಶ್ಲೀಲ ವಿಡಿಯೋಗಳು ಅಸಲಿ…

Read More »
Top News

ಬಿಜೆಪಿ-ಜೆಡಿಎಸ್ ಪಾದಯಾತ್ರೆ ನಿರ್ಧಾರ : ಪರಮೇಶ್ವರ್

ಬೆಂಗಳೂರು: ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದರು.…

Read More »
Top News

ಇಡಿ ದಾಳಿ ರಾಜಕೀಯ ಪ್ರೇರಿತ : ರಾಹುಲ್ ಗಾಂಧಿ

ನವದೆಹಲಿ: ಸಂಸತ್ತಿನಲ್ಲಿ ‘ಚಕ್ರವ್ಯೂಹ’ದ ಹೇಳಿಕೆ ನೀಡಿದ ನಂತರ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ ದಾಳಿ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

Read More »
Top News

ಕೊಡಗು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಮಡಿಕೇರಿ: ಪ್ರವಾಹ ಹಾಗೂ ಮಳೆ ಹಾನಿಯಿಂದ ತತ್ತರಿಸಿರುವ ಜಿಲ್ಲೆಗೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ, ಮಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಲಿದ್ದಾರೆ. ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಆಗಿರುವ…

Read More »
Top News

ಪಾದಯಾತ್ರೆಗೆ ಬೆಂಗಳೂರಿನಲ್ಲಿ ಅವಕಾಶ ಇಲ್ಲ :ದಯಾನಂದ್

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಶನಿವಾರದಿಂದ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿವೆ. ಆದರೆ, ತಮಗೆ ಈ ಬಗ್ಗೆ…

Read More »
Top News

ವಿಜಯೇಂದ್ರ, ರಾಧಾಮೋಹನ್ ದಾಸ್ ,ಜೋಶಿ ಜಂಟಿ ಸುದ್ದಿಗೋಷ್ಟಿ

ನವದೆಹಲಿ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಕಾರಣಕ್ಕಾಗಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ನಡೆಸಬೇಕಿದ್ದ ಮುಡಾ ಸೈಟ್ ಕುರಿತಾದ ಮೈಸೂರು ಚಲೋ ರದ್ದಾಗಬಹುದಾದ ಸನ್ನಿವೇಶ ಸೃಷ್ಟಿಯಾಗಿದೆ. ಪಾದಯಾತ್ರೆಯ ಸಿದ್ಧತೆಯಲ್ಲಿ,…

Read More »
Top News

ದರ್ಶನ್‌ ಮತ್ತು ಗ್ಯಾಂಗ್​ಗೆ ಜೈಲೇ ಗತಿ – ಆಗಸ್ಟ್‌ 14ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಗೆ ಕೋರ್ಟ್​

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಅಂಡ್ ಗ್ಯಾಂಗ್‌ನ ನ್ಯಾಯಾಂಗ ಬಂಧ ಅವಧಿಯನ್ನು ಕೋರ್ಟ್‌ ಆಗಸ್ಟ್‌ 14 ರವರೆಗೆ ವಿಸ್ತರಿಸಿದೆ. ಪ್ರಕರಣದ ಎಲ್ಲಾ ಆರೋಪಿಗಳನ್ನು…

Read More »
Top News

ಮುಡಾ ಹಗರಣದಿಂದ ಸಿಎಂ ಪರವಾಗಿ ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿ ಸಿಎಂಗೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ನೋಟಿಸ್…

Read More »
Top News

ಭಾರತಕ್ಕೆ ಮೂರನೇ ಪದಕ ಗೆದ್ದು ಕೊಟ್ಟ ಸ್ವಪ್ನಿಲ್ ಕುಸಾಲೆ

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪುರುಷರ 50 ಮೀ ರೈಫಲ್ 3 ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. 8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4…

Read More »
Top News

ಮನೆ ನೆಲಸಮ ಆಗೋಯ್ತು, ದೊಡ್ಡ ಮನಸ್ಸು ಮಾಡಿ ಸಹಾಯ ಮಾಡಿ ಸಾಹೇಬ್ರೆ

ವಯನಾಡು: ʻʻ18 ವರ್ಷದವಳಿದ್ದಾಗ ಒಂದೂವರೆ ವರ್ಷದ ಮಗುವನ್ನು ಕಂಕುಳಲ್ಲಿ ಎತ್ತಿಕೊಂಡು ಊರು ಬಿಟ್ಟೆ, ಸ್ವಂತ ಮನೆ ಕಟ್ಟಿದ್ದೆ. ಈಗ ಮನೆ ನೀರಲ್ಲಿ ಕೊಚ್ಚಿ ಹೋಯ್ತು, ಮಕ್ಕಳನ್ನೂ ಹೊತ್ಕೊಂಡು…

Read More »
Top News

ಭೀಮಾ ನದಿಗೆ ಹಾರಿದ ಮಹಿಳೆ ಬಚಾವ್: ರಕ್ಷಣೆಗೆ ಹೋದ ಇಬ್ಬರು ಜಲಸಮಾಧಿ!

ಕಲಬುರಗಿ : ಕೌಟುಂಬಿಕ ಸಮಸ್ಯೆಯಿಂದಾಗಿ ಭೀಮಾ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ರಕ್ಷಿಸಲು ನದಿಗೆ ಧುಮುಕಿದ್ದ ಆಕೆಯ ಪತಿ ಸೇರಿ ಸಂಬಂಧಿಕರೊಬ್ಬರು ಜಲ ಸಮಾಧಿಯಾಗಿರುವ ಘಟನೆ…

Read More »
Top News

ಅಂಕಿತಾ ಅಮರ್‌ ನಟನೆಯ ‘ಹೇಳು ಗೆಳತಿ’ ಎಂದು ಹಾಡಿಗೆ ಕೇಳುಗರು ಫಿದಾ ಆಗಿದ್ದಾರೆ

ವಿಹಾನ್, ಅಂಕಿತಾ ಅಮರ್ ನಟನೆಯ ‘ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಚಂದ್ರಜಿತ್ ಬೆಳಿಯಪ್ಪ ನಿರ್ದೇಶನವಿರುವ ಈ ಸಿನಿಮಾದ ‘ಹೇಳು ಗೆಳತಿ’ ಎಂಬ ಮೆಲೋಡಿ…

Read More »
Top News

ಮುಖ್ಯಮಂತ್ರಿಗಳ‌ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ…

Read More »
Top News

ಬೆತ್ತಲೆಯಾಗಿ ಜಗಳವಾಡಿದ ದಂಪತಿ; ಸಾಮಾಜಿಕ ಜಾಲತಾಣದಲ್ಲಿ ಜನರ ಆಕ್ರೋಶ

ನಾಗ್ಪುರ: ನಾಗ್ಪುರದ ಲಕ್ಷ್ಮೀನಗರ ಪ್ರದೇಶದ ಬೀದಿಗಳಲ್ಲಿ ಬೆತ್ತಲೆಯಾಗಿ ಓಡೆದಾಡುತ್ತಿರುವ ದಂಪತಿಗಳ ವಿಡಿಯೋ ವೈರಲ್ ಆಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಜನನಿಬಿಡ ಪ್ರದೇಶವಾದ ಲಕ್ಷ್ಮೀನಗರ…

Read More »
Top News

ದೇವಸ್ಥಾನ ಸಮಿತಿ ರಚನೆಗೆ ಸುಪ್ರೀಂಕೋರ್ಟ್​​ ಗ್ರೀನ್ ಸಿಗ್ನಲ್: ಗೋಕರ್ಣ ಮಹಾಬಲೇಶ್ವರ್

ಬೆಂಗಳೂರು : ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ ನೇತೃತ್ವದ ಸಮಿತಿಯ ವರದಿಯನ್ನು ಸುಪ್ರೀಂಕೋರ್ಟ್​ ಒಪ್ಪಿಕೊಂಡಿದ್ದು, ವರದಿ ಆಧರಿಸಿ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸಮಿತಿ ರಚನೆ ಬಗ್ಗೆ ನಿರ್ದೇಶನ ನೀಡಿದೆ.…

Read More »
Top News

ಪದಕದ ಭರವಸೆ ಮೂಡಿಸಿದ ಮನು ಭಾಕರ್- ಸರಬ್ಜೋತ್ ಸಿಂಗ್

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟ ಶೂಟರ್ ಮನು ಭಾಕರ್ ಮತ್ತೊಂದು ಪದಕ ಗೆಲ್ಲುವ ಸನಿಹದಲ್ಲಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ದೇಶಕ್ಕೆ ಕಂಚಿನ…

Read More »
Top News

ಕಂಚು ಗೆದ್ದ ಮನು ಭಾಕರ್ ಜೊತೆ ಪ್ರಧಾನಿ ಮೋದಿ ಮಾತು; ಸಂಭಾಷಣೆಯ ವಿಡಿಯೋ ಇಲ್ಲಿದೆ

2024 ಪ್ಯಾರಿಸ್ ಒಲಿಂಪಿಕ್ಸ್‌ನ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಸ್ಟಾರ್ ಶೂಟರ್ ಮನು ಭಾಕರ್ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಇದರೊಂದಿಗೆ ಈ…

Read More »
Top News

ಕೆಆರ್‌ಎಸ್‌ ಭರ್ತಿ: ಮೂರನೇ ಬಾರಿ ಬಾಗಿನ ಅರ್ಪಿಸಿದ ಸಿಎಂ

ಮಂಡ್ಯ: ಕೃಷ್ಣ ರಾಜ ಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ  ಡಿಸಿಎಂ ಡಿಕೆ ಶಿವಕುಮಾರ್‌ ಬಾಗಿನ ಅರ್ಪಿಸಿದರು. ಐರಾವತ ಬಸ್ಸಿನ ಮೂಲಕ ಸಚಿವರೊಂದಿಗೆ ಕೆಆರ್‌ಎಸ್‌ಗೆ …

Read More »
Top News

ನ್ಯಾಚುರಲ್ ಸ್ಟಾರ್ ನಾನಿ ಸಿನಿಮಾದಲ್ಲಿ ‘ಕೆಜಿಎಫ್’ ನಟಿ

ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾಗಳ ಸಕ್ಸಸ್ ನಂತರ ಸೌತ್ ಸಿನಿಮಾಗಳಲ್ಲಿ ಶ್ರೀನಿಧಿ ಶೆಟ್ಟಿ ಬ್ಯುಸಿಯಾಗಿದ್ದಾರೆ. ಸದ್ಯ ನಾನಿ ನಟನೆಯ ಸಿನಿಮಾಗೆ ಶ್ರೀನಿಧಿ ಶೆಟ್ಟಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ…

Read More »
Top News

ಕೃಷ್ಣಾ ನದಿ ಪ್ರವಾಹದಿಂದ ದ್ವೀಪದಂತಾದ ನೀಲಕಂಠ ಗ್ರಾಮ: ಗರ್ಭಿಣಿಯರ ಪರದಾಟ

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ನೀಲಕಂಠರಾಯನ ಗಡ್ಡಿ ಗ್ರಾಮ ಕೃಷ್ಣಾ ನದಿಯ ಪ್ರವಾಹದಿಂದ ದ್ವೀಪವಾಗಿ ಮಾರ್ಪಟ್ಟಿದೆ. ತಹಶಿಲ್ದಾರ್ ವಿಜಯ್‌ಕುಮಾರ್ ಗ್ರಾಮಕ್ಕೆ ಭೇಟಿ ನೀಡಿ, ಸುರಕ್ಷತಾ ದೃಷ್ಟಿಯಿಂದ ಗ್ರಾಮದಲ್ಲಿದ್ದ…

Read More »
Top News

ಶೆಡ್ಡಿಗೆ ಹೋಗಣ ಬಾ, ಕುಂಟೆಬಿಲ್ಲೆ ಆಡೋಣ ಬಾ: ‘ಮೆಜೆಸ್ಟಿಕ್​ 2’ ಹಾಡು

ರೌಡಿಸಂ ಕಹಾನಿ ಇರುವ “ಮೆಜೆಸ್ಟಿಕ್ 2” ಸಿನಿಮಾದಲ್ಲಿ ಭರತ್ ಹಾಗೂ ಸಂಹಿತಾ ವಿನ್ಯಾ ಜೋಡಿಯಾಗಿ ನಟಿಸುತ್ತಿದ್ದಾರೆ. ತಾಯಿ ಪಾತ್ರದಲ್ಲಿ ಶ್ರುತಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದ “ಶೆಡ್ಡಿಗೆ ಹೋಗಣ…

Read More »
Top News

ಬಾತ್ ರೂಮ್​​​​ನಲ್ಲಿ ದೈತ್ಯ ಹೆಬ್ಬಾವಿನೊಂದಿಗೆ ಸ್ನಾನಮಾಡಿದ ಬೂಪ

ಹಾವುಗಳೆಂದರೆ ಎಲ್ಲರಿಗೂ ಭಯನೇ, ಎಲ್ಲದರೂ ಅಪ್ಪಿತಪ್ಪಿ ಹಾವು ಕಾಣಿಸಿಕೊಂಡರೆ ತಕ್ಷಣ ನಾವು ಓಡಿ ಹೋಗುತ್ತೇವೆ. ಕೆಲವರಂತೂ ಆ ಕ್ಷಣದಲ್ಲಿ ಏನು ಮಾಡಬೇಕು ಎಂದೇ ತಿಳಿಯದೇ ಕಕ್ಕಾಬಿಕ್ಕಿಯಾಗುತ್ತಾರೆ. ಈ…

Read More »
Freedom TV

ರಾಜ್ಯದ ಜನರಿಗೆ ಮತ್ತೊಂದು ಶಾಕ್‌ – ಬಸ್‌ ಪ್ರಯಾಣ ದರ ಹೆಚ್ಚಿಸಲು KSRTCಯಿಂದ ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು: ಸದ್ಯ ಪೆಟ್ರೋಲ್‌, ಡೀಸೆಲ್‌ ತೈಲ ಬೆಲೆ ಏರಿಕೆಯಿಂದ ಚೇತರಿಸಿಕೊಳ್ಳುತ್ತಿರುವ ಕರುನಾಡಿನ ಜನರಿಗೆ ಮತ್ತೊಂದು ಶಾಕ್‌ ಎದುರಾಗಿದೆ. ಬಸ್‌ ಪ್ರಯಾಣ ದರ ಹೆಚ್ಚಿಸಲು ಕೆಎಸ್‌ಆರ್‌ಟಿಸಿ ರಾಜ್ಯ ಸರ್ಕಾರಕ್ಕೆ…

Read More »
Top News

ಸಿನಿ ಪ್ರೇಮಿಗಳಿಗೆ ತಲೈವಾ ಸೂಪರ್​ಸ್ಟಾರ್! ಮೊಮ್ಮಗನಿಗೆ ಪ್ರೀತಿಯ ತಾತ ರಜನಿ

ಕೂಲಿ ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿರುವಾಗಲೇ ಸಿಕ್ಕ ಕ್ಯಾಬ್ ನಲ್ಲಿ ಶಾಲೆಗೆ ಹೋಗಲು ಕಷ್ಟಪಡುತ್ತಿದ್ದ ಮೊಮ್ಮಗನಿಗಾಗಿ ರಜನಿಕಾಂತ್ ಮಾಸ್ ಘಟನೆ ಮಾಡಿದ್ದಾರೆ. ರಜನಿಕಾಂತ್ ಅವರ ಕಿರಿಯ ಮಗಳು…

Read More »
Top News

ಎರಡನೇ ಪತ್ನಿಗೆ ಮತಾಂತರವಾಗುವಂತೆ ಕಿರುಕುಳ ನೀಡಿದ ಮುಜಾಹಿದ್ ಖಾನ್

ಹುಬ್ಬಳ್ಳಿ : ಮತಾಂತರಕ್ಕೆ ಒಪ್ಪದಿದ್ದಕ್ಕೆ ಪತ್ನಿಗೆ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಕಲಘಟಗಿ (Kalghatgi) ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಾಗಿದೆ. ಮುಜಾಹಿದ್ ಖಾನ್…

Read More »
Freedom TV

ಚಿನ್ನಕ್ಕೆ ಗುರಿಯಿಟ್ಟ ಶೂಟರ್‌ – ಚೀನಾಗೆ ಮೊದಲ ಚಿನ್ನದ ಪದಕ

ಪ್ಯಾರಿಸ್‌: 2024ರ ಪ್ಯಾರಿಸ್‌ ಒಲಿಂಪಿಕ್ಸ್‌ ಕ್ರೀಡಾಕೂಟ ಅದ್ಧೂರಿಯಾಗಿ ಆರಂಭವಾಗಿದ್ದು, ಮೊದಲ ದಿನವೇ ಚೀನಾ ಚಿನ್ನದ ಪದಕ ಗೆಲ್ಲುವ ಮೂಲಕ ಗಮನ ಸೆಳೆದಿದೆ. ಶನಿವಾರ (ಜು.27) ನಡೆದ 10…

Read More »
Top News

ಪ್ಯಾರಿಸ್‌ ಒಲಿಂಪಿಕ್ಸ್‌ಗೆ ಅದ್ಧೂರಿ ಚಾಲನೆ – ಬೋಟ್‌ಗಳಲ್ಲಿ ಕ್ರೀಡಾಪಟುಗಳ ಪಥಸಂಚಲನ

ಪ್ಯಾರಿಸ್‌: 33ನೇ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ಅದ್ಧೂರಿಯಾಗಿ ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ಆರಂಭಗೊಂಡಿದೆ. ಸೆನ್ ನದಿಯ ಮೇಲೆ ಭಾರತೀಯ ಕಾಲಮಾನ ಶುಕ್ರವಾರ ರಾತ್ರಿ 11 ಗಂಟೆಗೆ ಉದ್ಘಾಟನಾ ಕಾರ್ಯಕ್ರಮಕ್ಕೆ ಚಾಲನೆ…

Read More »
Top News

ರಾಜ್ಯದಲ್ಲಿ ಮತ್ತೆ ಹಲಾಲ್‌ ವಿವಾದ: ಸರ್ಕಾರದ ನಿಲುವು ಪ್ರಶ್ನಿಸಿದ ಎನ್‌ ರವಿಕುಮಾರ್‌

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲಾಲ್‌ ವಿವಾದ ತಾರಕಕ್ಕೇರಿತ್ತು. ಬಿಜೆಪಿಯ ಕೆಲವು ನಾಯಕರು ಹಲಾಲ್‌ ವಿವಾದದ ಬಗ್ಗೆ ನೀಡಿದ್ದ ಪ್ರತಿಕ್ರಿಯೆ ಸದ್ದು ಗದ್ದಲಕ್ಕೆ ಕಾರಣವಾಗಿತ್ತು. ಆದರೆ ಇದೀಗ ಮತ್ತೊಮ್ಮೆ…

Read More »
Top News

ರಾಮ ಅಲ್ಲೇ ಇರ್ತಾನೆ, ರಾಮನಗರವೂ ಅಲ್ಲೇ ಇರುತ್ತೆ – ಪರಮೇಶ್ವರ್

ಬೆಂಗಳೂರು: ರಾಮ ಅಲ್ಲೇ ಇರ್ತಾನೆ, ರಾಮನಗರವೂ ಅಲ್ಲೇ ಇರುತ್ತೆ. ರಾಮನಗರ ಹೆಸರು ಬದಲಾವಣೆ ಮಾಡಿರುವ ವಿಚಾರದಲ್ಲಿ ರಾಜಕೀಯದ ಪ್ರಶ್ನೆ ಇಲ್ಲ ಎಂತ ಗೃಹ ಸಚಿವ ಜಿ. ಪರಮೇಶ್ವರ್…

Read More »
Top News

ಬೆಂಗ್ಳೂರಲ್ಲಿ ನಾಯಿ ಮಾಂಸ ಮಾರಾಟ ಆರೋಪ – ಆಹಾರ ಅಧಿಕಾರಿಗಳಿಂದ ಸ್ಯಾಂಪಲ್ಸ್‌ ಸಂಗ್ರಹ

ಬೆಂಗಳೂರು: ನಗರದಲ್ಲಿ ನಾಯಿ ಮಾಂಸ ದಂಧೆ ಆರೋಪ ಕೇಳಿ ಬಂದಿದೆ. ರಾಜಸ್ಥಾನದಿಂದ ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ 90 ಬಾಕ್ಸ್‌ಗಳಲ್ಲಿ ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ…

Read More »
Top News

ಬಾಂಗ್ಲಾ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಜಯ; ಫೈನಲ್‌ ಪ್ರವೇಶಿಸಿದ ಭಾರತ

ಡಂಬುಲ್ಲಾ: ಮಹಿಳಾ ಏಷ್ಯಾಕಪ್‌ ಟೂರ್ನಿಯ ಸೆಮಿಫೈನಲ್‌ ಪಂದ್ಯದಲ್ಲಿ ಬಾಂಗ್ಲಾದೇಶ ಮಹಿಳಾ ತಂಡದ ವಿರುದ್ಧ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದ ಭಾರತೀಯ ಮಹಿಳಾ ಕ್ರಿಕೆಟ್‌ ತಂಡ ಸತತ…

Read More »
Top News

ಫ್ಯಾಂಟಸಿ ಪಾರ್ಕ್‌ ಮಾದರಿಯಲ್ಲಿ ಬೃಂದಾವನ ಗಾರ್ಡನ್ ಅಭಿವೃದ್ಧಿ ಯೋಜನೆಗೆ 2,633 ಕೋಟಿ ರೂ. ಒಪ್ಪಿಗೆ

ಬೆಂಗಳೂರು: ಕೆಆರ್‌ಎಸ್‌ ಬೃಂದಾವನ ಗಾರ್ಡನ್‌ ಅನ್ನು ಮೇಲ್ದರ್ಜೆಗೇರಿಸುವ ಮಹತ್ವದ ನಿರ್ಧಾರಕ್ಕೆ ಕ್ಯಾಬಿನೆಟ್ ಒಪ್ಪಿಗೆ ಸೂಚಿಸಿದೆ. PPP ಮಾಡೆಲ್‌ನಲ್ಲಿ ಅಭಿವೃದ್ದಿ ಪಡಿಸಲು 2,633 ಕೋಟಿ ರೂ.ಗಳಿಗೆ ಕ್ಯಾಬಿನೆಟ್ ಅನುಮತಿ.…

Read More »
Top News

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ‌ರಜನೀಶ್ ನೇಮಕ

ಬೆಂಗಳೂರು: ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕವಾಗಿದ್ದಾರೆ. ಶುಕ್ರವಾರ (ಜು.26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ರಜನೀಶ್ ಗೋಯಲ್ ಅವರಿಂದ ತೆರವಾಗೋ ಸ್ಥಾನಕ್ಕೆ ಅವರ…

Read More »
Top News

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ : ಸಂಪುಟ ಒಪ್ಪಿಗೆ

ಬೆಂಗಳೂರು : ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡೋ ಡಿಸಿಎಂ ಡಿಕೆ ಶಿವಕುಮಾರ್ ಹಠ ಕೊನೆಗೂ ಗೆದ್ದಿದೆ. ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಣ ಜಿಲ್ಲೆಯಾಗಿ ಮರು ನಾಮಕರಣ…

Read More »
Top News

ನನ್ನ ರಾಜಕೀಯ ಜೀವನದ ಪುಸ್ತಕ ತೆರೆದು 40 ವರ್ಷವಾಗಿದೆ: ಸಿದ್ದರಾಮಯ್ಯ ಹೆಳಿದ್ದೇನು

ಬೆಂಗಳೂರು: ನಾನು ಮಂತ್ರಿಯಾಗಿ 40 ವರ್ಷ ಆಯ್ತು. ಇವತ್ತಿನವರೆಗೆ ನನ್ನ ಮೇಲೆ ಸಣ್ಣ ಕಪ್ಪುಚುಕ್ಕೆ ಇಲ್ಲ. ರಾಜಕೀಯ ಜೀವನ ತೆರೆದ ಪುಸ್ತಕ, ಪ್ರತಿ ಪುಟಗಳು ಪಾರದರ್ಶಕ ಮತ್ತು…

Read More »
Top News

ಉಗ್ರರು, ಪ್ರತ್ಯೇಕತಾವಾದಿಗಳ ಬಗ್ಗೆ ಕಾಂಗ್ರೆಸ್‌ಗೇಕೆ ಇಷ್ಟು ಪ್ರೀತಿ? ಬಿಜೆಪಿ ಪ್ರಶ್ನೆ

ನವದೆಹಲಿ: ಅಘಾತಕಾರಿ ಬೆಳವಣಿಗೆಯಲ್ಲಿ ಖಲಿಸ್ತಾನಿ ಹೋರಾಟಗಾರ, ಸಿಖ್‌ ಪ್ರತ್ಯೇಕತಾವಾದಿ ನಾಯಕ ಹಾಗೂ ಸಂಸದ ಅಮೃತ್‌ಪಾಲ್‌ ಸಿಂಗ್‌ ಅವರನ್ನು ಬೆಂಬಲಿಸುವ ಮೂಲಕ ಪಂಜಾಬ್‌ ಕಾಂಗ್ರೆಸ್‌ ಸಂಸದ ವಿವಾದಕ್ಕೀಡಾಗಿದ್ದಾರೆ. ರಾಷ್ಟ್ರೀಯ…

Read More »
Top News

ಎಲ್ಲೋ ಮಳೆ, ಇಲ್ಲಿ ಪ್ರವಾಹ; ತುಂಗಭದ್ರಾ ನದಿ ಪಾತ್ರದ 19 ಗ್ರಾಮಗಳಲ್ಲಿ ಭೀತಿ

ಬಳ್ಳಾರಿ : ಮಲೆನಾಡಿನಲ್ಲಿ ಮಳೆ ಸುರಿದರೆ ಗಣಿಜಿಲ್ಲೆಯಲ್ಲಿ ಪ್ರವಾಹ ಉಂಟಾಗುವುದು ಸಾಮಾನ್ಯವಾಗಿದೆ. ತುಂಗಭದ್ರಾ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಗೆ ಹರಿಸಿದ್ದರಿಂದ ಜಿಲ್ಲೆವ್ಯಾಪ್ತಿಯ ನದಿ ಪಾತ್ರದ ಕಂಪ್ಲಿ, ಸಿರುಗುಪ್ಪ ತಾಲೂಕುಗಳ…

Read More »
Top News

ರೇಣುಕಾಸ್ವಾಮಿ ಕುಟುಂಬಕ್ಕೆ 1 ಲಕ್ಷ ನೆರವು ನೀಡಿದ: ನಟ ವಿನೋದ್ ರಾಜ್

ಚಿತ್ರದುರ್ಗ: ನಗರದ ಮೃತ ರೇಣುಕಾಸ್ವಾಮಿ ಮನೆಗೆ ನಟ ವಿನೋದ್ ರಾಜ್ ಭೇಟಿ ನೀಡಿದ್ದಾರೆ. ರೇಣುಕಾಸ್ವಾಮಿ ಕುಟುಂಬಸ್ಥರಿಗೆ ವಿನೋದ್ ರಾಜ್ ಸಾಂತ್ವಾನ ಹೇಳಿ 1 ಲಕ್ಷ ರೂ. ನೆರವು…

Read More »
Top News

ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶಪೂರ್ವಕ: ನಿರ್ಮಲಾ ಸೀತಾರಾಮನ್

ನವದೆಹಲಿ: ಈ ಬಾರಿಯ ಬಜೆಟ್ 2024 ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಉದ್ದೇಶಪೂರ್ವಕವಾಗಿ ನಾಗರಿಕರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ ಎಂದು ಹಣಕಾಸು ಸಚಿವೆ…

Read More »
Top News

ಡಿಕೆಶಿ ಭಾಷಣದ ವೇಳೆ ‘ಡಿ ಬಾಸ್.. ಎಂದು ಘೋಷಣೆ ಕೂಗಿದ ದರ್ಶನ್ ಅಭಿಮಾನಿಗಳು

ರಾಮನಗರ: ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (D.K.Shivakumar) ಭಾಷಣ ಮಾಡುವಾಗ ದರ್ಶನ್ ಅಭಿಮಾನಿಗಳು ‘ಡಿ ಬಾಸ್.. ಡಿ ಬಾಸ್’ ಎಂದು ಘೋಷಣೆ ಕೂಗಿರುವ ಪ್ರಸಂಗ ನಡೆದಿದೆ. ಕಾರ್ಯಕ್ರಮದಲ್ಲಿ…

Read More »
Top News

ಟೇಕಾಫ್‌ ವೇಳೆ ವಿಮಾನ ಪತನ – 18 ಮಂದಿ ದಾರುಣ ಸಾವು

ಕಠ್ಮಂಡು: ನೇಪಾಳದ ಕಠ್ಮಂಡುವಿನ ತ್ರಿಭುವನ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕಾಫ್‌ ವೇಳೆ ಸೌರ್ಯ ಏರ್‌ಲೈನ್ಸ್ ವಿಮಾನ 9N-AME (CRJ 200) ಪತನಗೊಂಡಿದ್ದು, ವಿಮಾನದಲ್ಲಿದ್ದ 19 ಮಂದಿ ಪೈಕಿ 18…

Read More »
ಲೈಫ್ ಸ್ಟೈಲ್

ಗೋಬಿ, ಕಬಾಬ್, ಪಾನಿಪುರಿ ಬಳಿಕ ತರಕಾರಿ ಸರದಿ – ಬೆಂಗಳೂರಿನ 300ಕ್ಕೂ ಹೆಚ್ಚು ಕಡೆ ಕ್ವಾಲಿಟಿ ಟೆಸ್ಟ್

ಬೆಂಗಳೂರು: ಗೋಬಿ, ಕಬಾಬ್, ಪಾನಿಪುರಿಯಲ್ಲಿ ಹಾನಿಕಾರಕ ಅಂಶಗಳ ಪತ್ತೆ ಬಳಿಕ ಈಗ ತರಕಾರಿ ಸರದಿ ಎದುರಾಗಿದೆ. ಬೆಂಗಳೂರಿನ 300ಕ್ಕೂ ಹೆಚ್ಚು ಪ್ರದೇಶಗಳಲ್ಲಿ ಆಹಾರ ಇಲಾಖೆ ವಿವಿಧ ತರಕಾರಿಗಳ…

Read More »
Top News

4 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ – ಕಾಮುಕ ಅರೆಸ್ಟ್

ರಾಮನಗರ: ನಾಲ್ಕು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿ, ಕೊಲೆಗೈದ ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಬೆಂಗಳೂರಿನ ಗೌರಿಪಾಳ್ಯದ ಇರ್ಫಾನ್ ಖಾನ್ ವಿರುದ್ಧ…

Read More »
Top News

ದರ್ಶನ್ ನೋಡಲು ಜೈಲಿಗೆ ಆಗಮಿಸಿದ ಸಾಧುಕೋಕಿಲ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ರನ್ನು ನೋಡಲು ಈಗಾಗಲೇ ಸ್ಯಾಂಡಲ್‌ವುಡ್‌ ನಟರು ಜೈಲಿಗೆ ಭೇಟಿ ಕೊಟ್ಟಿದ್ದರು. ಈಗ ಸಾಧು ಕೋಕಿಲ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ್ದಾರೆ.…

Read More »
Top News

ದರ್ಶನ್ ಪ್ರಕರಣ: ಈ ಘಟನೆ ಜೀರ್ಣಿಸಿಕೊಳ್ಳೋಕೆ ಆಗುತ್ತಿಲ್ಲ ಎಂದ ವಿನೋದ್ ರಾಜ್

ರೇಣುಕಾಸ್ವಾಮಿ ಕೊಲೆ (Renukawamy Murder Case) ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾಗಿರುವ ದರ್ಶನ್‌ರನ್ನು ನೋಡಲು ಈಗಾಗಲೇ ಹಲವರು ಭೇಟಿ ನೀಡಿದ್ದರು.‌ ಇದೀಗ ದರ್ಶನ್‌ ಭೇಟಿಗೆ ಅವಕಾಶ ಸಿಗದೆ…

Read More »
Top News

ಕೊಹ್ಲಿ ಮಾಲೀಕತ್ವದ ಪಬ್‌ಗೆ ಮತ್ತೊಮ್ಮೆ ಶಾಕ್! 10 ದಿನಗಳ ಅಂತರದಲ್ಲಿ 2ನೇ ಬಾರಿ ರೇಡ್

ಬೆಂಗಳೂರು: ರಾಜಧಾನಿ ಬೆಂಗಳೂರಲ್ಲಿ ವೀಕೆಂಡ್ ಬ್ಯೂಸಿಯಲ್ಲಿದ್ದ ಪಬ್​ಗಳಿಗೆ ಪೊಲೀಸರು ಬಿಸಿಮುಟ್ಟಿಸಿದ್ದಾರೆ. ಓವರ್ ನೈಟ್ ಪಾರ್ಟಿಗೆ ಅವಕಾಶ ಮಾಡಿಕೊಡುತ್ತಿದ್ದ ಪಬ್​ಗಳ ಮೇಲೆ ತಡರಾತ್ರಿ ಕೇಂದ್ರ ವಿಭಾಗ ಪೊಲೀಸರು ದಾಳಿ…

Read More »
ರಾಜಕೀಯ

ಬಳ್ಳಾರಿಗೆ ಆಗಮಿಸಿದ ವಿಜಯೇಂದ್ರಗೆ ಅದ್ದೂರಿ ಸ್ವಾಗತ

ಬಳ್ಳಾರಿ: ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಶ್ರೀ ರಾಮುಲು ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲಿರುವ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಬೆಂಗಳೂರಿನಿಂದ ಶುಕ್ರವಾರ ಬೆಳಗ್ಗೆ ತೊರಣಲಗ್ನ…

Read More »
ರಾಜಕೀಯ

ಇಂದು ಕಾಂಗ್ರೆಸ್ ಪಕ್ಷ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆ ; ರಾಧಾಕೃಷ್ಣ ದೊಡ್ಡಮನಿ

ಕಲಬುರಗಿ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ರಾಧಾಕೃಷ್ಣ ದೊಡ್ಡಮನಿ ಅವರು ಇಂದು  ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಗದೇವ…

Read More »
Back to top button