ಕರ್ನಾಟಕ ರಾಜ್ಯವು ಇದೀಗ ಭೀಕರ ಸಾಲದ ಸುಳಿಗೆ ಸಿಲುಕುವ ಮುನ್ಸೂಚನೆ ಸಿಕ್ಕಿದ್ದು, ರಾಜ್ಯದ ಒಟ್ಟು ಸಾಲದ ಮೊತ್ತ ಬರೋಬ್ಬರಿ 8.14 ಲಕ್ಷ ಕೋಟಿ ರೂಪಾಯಿಗಳ ಗಡಿ ದಾಟುವ…
Read More »freedomtvdailyupdate
ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿಯನ್ನು ಕಟುವಾಗಿ ಟೀಕಿಸಿದ್ದಾರೆ. ಸಿಎಂ…
Read More »ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಮ್ಮ ಜನ್ಮದಿನವನ್ನು ಅತ್ಯಂತ ವಿಭಿನ್ನ ಹಾಗೂ ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಗಮನ ಸೆಳೆದಿದ್ದಾರೆ. ತಾವು ಪ್ರತಿನಿಧಿಸುವ ಸೊರಬ ಕ್ಷೇತ್ರದ ಪೌರಕಾರ್ಮಿಕರು…
Read More »ಜಪಾನ್ನ ಇಚಿಕಾವಾ ಸಿಟಿ ಮೃಗಾಲಯದಲ್ಲಿರುವ ‘ಪಂಚ್’ ಹೆಸರಿನ ಪುಟ್ಟ ಕೋತಿ ಮರಿ ಮತ್ತು ಅದರ ಗೊಂಬೆಯ ನಡುವಿನ ಬಾಂಧವ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.…
Read More »ದೊಡ್ಡಬಳ್ಳಾಪುರ: ಮೇಷ್ಟ್ರು ಮನೆ ಸರ್ಕಲ್ ಬಳಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚೆನ್ನೈನಿಂದ ದಾವಣಗೆರೆಯ ಹೊನ್ನಾಳಿಗೆ ಸಾವಿರಾರು…
Read More »ಬೆಂಗಳೂರು: ಎಚ್.ಎಸ್.ಆರ್ ಲೇಔಟ್ ವ್ಯಾಪ್ತಿಯ ಎಳ್ಳುಕುಂಟೆಯಲ್ಲಿ ನಿಧಿ ಚೋರರು ತಮ್ಮ ಕೈಚಳಕ ತೋರಿದ್ದು, ಪುರಾತನ ದೇವಾಲಯದ ಆವರಣದಲ್ಲಿ ನಿಧಿಗಾಗಿ ಗುಂಡಿ ತೋಡಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.…
Read More »ಬೆಂಗಳೂರು: ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಪಿಯುಸಿ ವಿದ್ಯಾರ್ಥಿನಿಯರು ನಾಪತ್ತೆಯಾಗಿರುವ ಪ್ರಕರಣವು ಇದೀಗ ಪೊಲೀಸರು ಮತ್ತು ಕುಟುಂಬಸ್ಥರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ದ್ವಿತೀಯ ಪಿಯುಸಿ ಓದುತ್ತಿದ್ದ…
Read More »ಚಿಕ್ಕಬಳ್ಳಾಪುರ: ಭ್ರಷ್ಟ ಪೊಲೀಸ್ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಲಂಚ ಪಡೆಯುತ್ತಿದ್ದ ಪಿಎಸ್ಐ ಮತ್ತು ಎಎಸ್ಐ ಇಬ್ಬರನ್ನೂ ಸಿನಿಮಾ ಸ್ಟೈಲ್ನಲ್ಲಿ ಟ್ರ್ಯಾಪ್ ಮಾಡಿದ್ದಾರೆ.…
Read More »ಮಧ್ಯಪ್ರಾಚ್ಯದಲ್ಲಿ ಭುಗಿಲೆದ್ದಿರುವ ಯುದ್ಧದ ಕಿಚ್ಚು ಇದೀಗ ಜಾಗತಿಕ ತೈಲ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದ್ದು, ವಿಶ್ವದಾದ್ಯಂತ ತೈಲ ಕೊರತೆಯ ಭೀತಿ ಎದುರಾಗಿದೆ. ವಿಶ್ವದ ಒಟ್ಟು ತೈಲ ಸಾಗಾಟದ ಶೇಕಡಾ…
Read More »ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಉಂಟಾಗಿರುವ ಭೀಕರ ಯುದ್ಧ ಸಂಘರ್ಷದ ಬಿಸಿ ಇದೀಗ ಸ್ಯಾಂಡಲ್ವುಡ್ನ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾಗೂ ತಟ್ಟಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಈ ಚಿತ್ರದ ಬಿಡುಗಡೆಗಾಗಿ…
Read More »ಉಡುಪಿ: ಮಲ್ಪೆಯಲ್ಲಿ ಪ್ರೇಮ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನಡೆದ ರಾಜಿ ಪಂಚಾಯಿತಿಯು ರಕ್ತಪಾತದಲ್ಲಿ ಅಂತ್ಯವಾಗಿದ್ದು, ಮೀನುಗಾರ ಮುಖಂಡರೊಬ್ಬರ ಮೇಲೆ ಭೀಕರವಾಗಿ ಚಾಕು ಇರಿಯಲಾಗಿದೆ. ಮೀನುಗಾರ ಮುಖಂಡ ಮಂಜುನಾಥ್ ಎಂಬುವವರು…
Read More »ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಭೀಕರ ಯುದ್ಧ ಸಂಘರ್ಷದ ನಡುವೆಯೇ ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಕುಟುಂಬವೊಂದು ಆತಂಕದ ಸುಳಿಯಲ್ಲಿ ಸಿಲುಕಿದೆ. ಕೊಪ್ಪ ತಾಲೂಕಿನ ಹಿರೇಕೂಡಿಗೆ ಗ್ರಾಮದ ನಿಶ್ಚಿತ್ ಎಂಬ ಯುವಕ…
Read More »ಉತ್ತರ ಪ್ರದೇಶ: ಲಕ್ನೋದ ಬಕ್ಷಿ ಕಾ ತಾಲಾಬ್ ಪ್ರದೇಶದಲ್ಲಿ ಅಕ್ಷರಶಃ ಸಿನಿಮೀಯ ಶೈಲಿಯ ಘಟನೆಯೊಂದು ನಡೆದಿದ್ದು, ಮುಚ್ಚಿದ್ದ ಬಿರಿಯಾನಿ ಅಂಗಡಿಯ ಫ್ರೀಜರ್ನಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿರುವುದು ಇಡೀ…
Read More »ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಅಮೆರಿಕದ ದಾಳಿಗಳಿಂದ ಉಂಟಾಗಿರುವ ಬಿಕ್ಕಟ್ಟಿನ ನಡುವೆಯೇ, ಇರಾನ್ ತನ್ನ ಆಡಳಿತ ವ್ಯವಸ್ಥೆಯಲ್ಲಿ ಅತ್ಯಂತ ಮಹತ್ವದ ಬದಲಾವಣೆ ಮಾಡಿದೆ. ದೀರ್ಘಕಾಲದ ನಾಯಕ ಅಯತೊಲ್ಲಾ ಅಲಿ…
Read More »ಮಧ್ಯಪ್ರಾಚ್ಯದಲ್ಲಿ ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಯುದ್ಧ ಸಂಘರ್ಷವು ಜಾಗತಿಕ ಮಟ್ಟದಲ್ಲಿ ತಲ್ಲಣ ಮೂಡಿಸಿದ್ದು, ಈ ಬಿಕ್ಕಟ್ಟಿನ ನಡುವೆ ಪ್ರಧಾನಿ ನರೇಂದ್ರ ಮೋದಿ…
Read More »ಮಧ್ಯಪ್ರಾಚ್ಯದಲ್ಲಿ ಯುದ್ಧದ ಕಾರ್ಮೋಡಗಳು ಕವಿದಿದ್ದು, ಅಮೆರಿಕ ಮತ್ತು ಇಸ್ರೇಲ್ ನಡೆಸುತ್ತಿರುವ ದಾಳಿಗಳಿಗೆ ಪ್ರತಿಯಾಗಿ ಇರಾನ್ ಅತ್ಯಂತ ಅಪಾಯಕಾರಿ ತಂತ್ರವನ್ನು ಪ್ರಯೋಗಿಸಿದೆ. ಜಾಗತಿಕ ತೈಲ ವ್ಯಾಪಾರದ ಜೀವನಾಡಿ ಎಂದೇ…
Read More »ರಾಜ್ಯ ಬಿಜೆಪಿಯ ಆಂತರಿಕ ವಲಯದಲ್ಲಿ ‘ಫೋಟೋ ರಾಜಕೀಯ’ ದೊಡ್ಡ ಮಟ್ಟದ ಸಂಚಲನ ಮೂಡಿಸಿದ್ದು, ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಈ ವಿಷಯವನ್ನು ಕೋರ್ ಕಮಿಟಿ ಸಭೆಯಲ್ಲಿ ಗಂಭೀರವಾಗಿ ಪ್ರಸ್ತಾಪಿಸಲು…
Read More »ರಾಜ್ಯ ರಾಜಕೀಯದ ಅಂಗಳದಲ್ಲಿ ಇದೀಗ ಕೆಪಿಸಿಸಿ ಸಾರಥ್ಯ ಬದಲಾವಣೆಯ ಕುರಿತು ಭಾರಿ ಚರ್ಚೆಗಳು ಆರಂಭವಾಗಿದ್ದು, ಹೈಕಮಾಂಡ್ ಮಟ್ಟದಲ್ಲಿ ದೊಡ್ಡ ಮಟ್ಟದ ‘ಗೇಮ್’ ನಡೆಯುತ್ತಿದೆ ಎಂಬ ಮುನ್ಸೂಚನೆಗಳು ಸಿಗುತ್ತಿವೆ.…
Read More »ವಿದೇಶಿ ಪ್ರವಾಸ ಮುಗಿಸಿದ ರಾಜ್ಯ ಕಾಂಗ್ರೆಸ್ ಶಾಸಕರ ತಂಡವು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವಾಪಸ್ ಆಗುವ ಮೂಲಕ ರಾಜ್ಯ ರಾಜಕೀಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದ ಕುತೂಹಲಕ್ಕೆ…
Read More »ಚಿಂತಾಮಣಿ: ಕಲ್ಲಪಲ್ಲಿ ಗ್ರಾಮದಲ್ಲಿ ಐದು ದಿನಗಳಿಂದ ನಾಪತ್ತೆಯಾಗಿದ್ದ ವೃದ್ಧೆಯೊಬ್ಬರ ಶವ ಕೆರೆಯಲ್ಲಿ ಪತ್ತೆಯಾಗಿದ್ದು, ಇಡೀ ಗ್ರಾಮದಲ್ಲಿ ಆತಂಕ ಹಾಗೂ ನಿಗೂಢತೆ ಮನೆಮಾಡಿದೆ. ಮೃತ ಮಹಿಳೆಯನ್ನು ಕಲ್ಲಪಲ್ಲಿ ನಿವಾಸಿ…
Read More »ಉಡುಪಿ: ಇರಾನ್ ಸರ್ವಾಧಿಕಾರಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ರದ್ಧಾಂಜಲಿ ಅರ್ಪಿಸಿರುವ ವಿಚಾರವಾಗಿ ಉಡುಪಿಯಲ್ಲಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್…
Read More »ಹಾವೇರಿ: ರಾಣೇಬೆನ್ನೂರಿನಲ್ಲಿ ಪರೀಕ್ಷಾ ಶುಲ್ಕದ ನೆಪವೊಡ್ಡಿ ವಿದ್ಯಾರ್ಥಿನಿಯ ಭವಿಷ್ಯದ ಜೊತೆ ಚೆಲ್ಲಾಟವಾಡಿದ ಶಿಕ್ಷಕಿಯ ವಿರುದ್ಧ ಶಿಕ್ಷಣ ಇಲಾಖೆ ಕಠಿಣ ಕ್ರಮ ಜರುಗಿಸಿದೆ. ರಾಣೇಬೆನ್ನೂರಿನ ಬಿಎಜೆಎಸ್ಎಸ್ ಕಾಲೇಜಿನಲ್ಲಿ ದ್ವಿತೀಯ…
Read More »ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕವಾಗಿ ಶೋಕಾಚರಣೆ ನಡೆಯುತ್ತಿದ್ದು, ಇದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಅಲೀಪುರದಲ್ಲಿ ಮೂರು ದಿನಗಳ ಕಾಲ ಅಂಗಡಿ…
Read More »ಉತ್ತರ ಪ್ರದೇಶ: ಖಾಸಗಿ ವಿಡಿಯೋಗಳನ್ನು ಇಟ್ಟುಕೊಂಡು ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಮಾಜಿ ಪ್ರಿಯಕರನನ್ನೇ ಮಹಿಳೆಯೊಬ್ಬಳು ಭೀಕರವಾಗಿ ಹತ್ಯೆ ಮಾಡಿದ್ದಾಳೆ. ಈ ಕೃತ್ಯದಲ್ಲಿ ಮಹಿಳೆಗೆ ಆಕೆಯ ಸಹೋದರ ಮತ್ತು ಅತ್ತಿಗೆ…
Read More »ಇರಾನ್ ಮತ್ತು ಇಸ್ರೇಲ್ ನಡುವಿನ ಭೀಕರ ಯುದ್ಧವು ಕೇವಲ ರಾಜತಾಂತ್ರಿಕ ಬಿಕ್ಕಟ್ಟು ಮಾತ್ರವಲ್ಲದೆ, ಭಾರತದ ಆರ್ಥಿಕತೆಯ ಮೇಲೆ “ಯುದ್ಧದ ಕಾರ್ಮೋಡ” ಕವಿಯುವಂತೆ ಮಾಡಿದೆ. ಭಾರತದ ‘ಅನ್ನದ ಬಟ್ಟಲು’…
Read More »ಮಧ್ಯಪ್ರಾಚ್ಯದಲ್ಲಿ ಇರಾನ್ ವಿರುದ್ಧ ಅಮೆರಿಕ ಮತ್ತು ಇಸ್ರೇಲ್ ಜಂಟಿ ದಾಳಿ ನಡೆಸಿ ಪರಿಸ್ಥಿತಿ ವಿಕೋಪಕ್ಕೆ ಹೋಗಿರುವ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ ಸಂಘರ್ಷದ ಕುರಿತು ಮೌನ ಮುರಿದಿದ್ದಾರೆ.…
Read More »ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಭೀಕರ ಸಂಘರ್ಷದ ಕುರಿತು ಜಾಗತಿಕ ಮಟ್ಟದಲ್ಲಿ ದೊಡ್ಡಣ್ಣ ಎನಿಸಿಕೊಂಡಿರುವ ಚೀನಾ ಕೊನೆಗೂ ತನ್ನ ಮೌನ ಮುರಿದಿದೆ. ಇರಾನ್ ಹಾಗೂ…
Read More »ಕಲಬುರಗಿ: ಚಿಂಚೋಳಿ ತಾಲೂಕಿನ ದೋಟಿಕೋಳ ಗ್ರಾಮದಲ್ಲಿ ಬೆಳೆ ಕಾಯಲು ಜಮೀನಿಗೆ ತೆರಳಿದ್ದ ಯುವಕನೊಬ್ಬ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿರುವುದು ಭಾರೀ ಆತಂಕ ಮೂಡಿಸಿದೆ. 25 ವರ್ಷದ ಶರಣು ಭಾಸಗಿ…
Read More »ಇರಾನ್ನ ಪರಮೋಚ್ಚ ನಾಯಕ ಅಲಿ ಖಮೇನಿ ಅವರ ಹತ್ಯೆಯನ್ನು ಖಂಡಿಸಿ ಜಮ್ಮು-ಕಾಶ್ಮೀರದಲ್ಲಿ ಭಾರೀ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದ ಐತಿಹಾಸಿಕ ಲಾಲ್ ಚೌಕ್ ಸೇರಿದಂತೆ ಕಣಿವೆ ರಾಜ್ಯದ ಹಲವೆಡೆ…
Read More »ಮಧ್ಯಪ್ರಾಚ್ಯದಲ್ಲಿ ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧದ ಜ್ವಾಲೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟದ ಭದ್ರತಾ ಸಮಿತಿಯ ಮಹತ್ವದ ಸಭೆ…
Read More »ಮಧ್ಯಪ್ರಾಚ್ಯದಲ್ಲಿ ತೀವ್ರಗೊಂಡಿರುವ ಹಿಂಸಾಚಾರ ಹಾಗೂ ಇರಾನ್ನ ಪರಮೋಚ್ಚ ನಾಯಕ ಅಲಿ ಖಮೇನಿ ಅವರ ಹತ್ಯೆಯ ಬೆನ್ನಲ್ಲೇ ಭಾರತದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಈ ಘಟನೆಯು ದೇಶದ ಆಂತರಿಕ ಭದ್ರತೆಯ…
Read More »ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ಈಗ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಇರಾನ್ನ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ಬೆನ್ನಲ್ಲೇ ಇರಾನ್ ಕೆಂಡಾಮಂಡಲವಾಗಿದೆ.…
Read More »ಇರಾನ್ ಪರಮೋಚ್ಚ ನಾಯಕ ಅಯತೊಲ್ಲಾ ಖಮೇನಿ ಅವರ ನಿಧನ ಮತ್ತು ಅದರ ಬೆನ್ನಲ್ಲೇ ಉದ್ಭವಿಸಿರುವ ಇಸ್ರೇಲ್-ಇರಾನ್ ಯುದ್ಧದ ಪರಿಸ್ಥಿತಿಯ ಕುರಿತು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ…
Read More »ಟಿ20 ವಿಶ್ವಕಪ್ನಲ್ಲಿ ಹೀನಾಯ ಪ್ರದರ್ಶನ ನೀಡಿದ ಪಾಕಿಸ್ತಾನ್ ಕ್ರಿಕೆಟ್ ತಂಡಕ್ಕೆ ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಭಾರಿ ಶಾಕ್ ನೀಡಿದೆ. ಟೂರ್ನಿಯ ಸೂಪರ್-8 ಹಂತಕ್ಕೇರಲು ವಿಫಲವಾಗಿ ಹೊರಬಿದ್ದಿದ್ದ ಬಾಬರ್…
Read More »ದಾವಣಗೆರೆ: ಪ್ರಸಿದ್ಧ ದುಗ್ಗಮ್ಮನ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಕುಸ್ತಿ ಪಂದ್ಯಾವಳಿಯಲ್ಲಿ ಇರಾನ್ ಮೂಲದ ಪೈಲ್ವಾನ್ ಮಿರ್ಜಾ ಕ್ರೀಡಾಭಿಮಾನಿಗಳ ಗಮನ ಸೆಳೆದಿದ್ದಾರೆ. ಇರಾನ್ ದೇಶದಲ್ಲಿ ಯುದ್ಧದ ಕಾರ್ಮೋಡ…
Read More »ಮೊದಲ ಕೇತುಗ್ರಸ್ತ ಪೂರ್ಣ ಚಂದ್ರಗ್ರಹಣ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಸಿದ್ಧ ದೇವಾಲಯಗಳ ದರ್ಶನ ಸಮಯದಲ್ಲಿ ಭಾರಿ ಬದಲಾವಣೆ ಮಾಡಲಾಗಿದೆ. ಮಧ್ಯಾಹ್ನ 03:20ಕ್ಕೆ ಆರಂಭವಾಗಲಿರುವ ಈ ಗ್ರಹಣವು ಸಂಜೆ…
Read More »ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧವಾಗಿ ಮಾರ್ಪಟ್ಟಿದ್ದು, ಅಫ್ಘಾನಿಸ್ತಾನದ ತಾಲಿಬಾನ್ ಪಡೆಗಳು ಪಾಕಿಸ್ತಾನದ ಆಯಕಟ್ಟಿನ ಮಿಲಿಟರಿ ತಾಣಗಳ ಮೇಲೆ ವಿನಾಶಕಾರಿ ದಾಳಿ…
Read More »ಮಧ್ಯಪ್ರದೇಶ: ಡಬ್ರಾ-ಗ್ವಾಲಿಯರ್ ಹೆದ್ದಾರಿಯಲ್ಲಿ ಮೈಜುಂ ಎನ್ನುವಂತಹ ಭೀಕರ ಅಪಘಾತ ಸಂಭವಿಸಿದ್ದು, ಕಾರೊಂದನ್ನು ಟ್ರಕ್ ಬರೋಬ್ಬರಿ 1.5 ಕಿಲೋಮೀಟರ್ವರೆಗೆ ಎಳೆದೊಯ್ದಿದೆ. ತೇಕನ್ಪುರ ವ್ಯಾಪ್ತಿಯ ಬಜೇರಾ ಗ್ರಾಮದ ಬಳಿ ನಡೆದ…
Read More »ಉತ್ತರ ಕನ್ನಡದ ಫೈರ್ಬ್ರ್ಯಾಂಡ್ ನಾಯಕ, ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಸಕ್ರಿಯ ರಾಜಕಾರಣದ ಎರಡನೇ ಇನ್ನಿಂಗ್ಸ್ ಆರಂಭಿಸಲು ಭರ್ಜರಿ ಮುಹೂರ್ತ ನಿಗದಿಪಡಿಸಿದ್ದಾರೆ. ಕಳೆದ ಲೋಕಸಭೆ…
Read More »ಹುಬ್ಬಳ್ಳಿ: ಹೆಸ್ಕಾಂ ಸಿಬ್ಬಂದಿ ಸೋಗಿನಲ್ಲಿ ಸಾರ್ವಜನಿಕರಿಗೆ ಪಂಗನಾಮ ಹಾಕುತ್ತಿದ್ದ ವಂಚಕನ ಆಟಕ್ಕೆ ಕೊನೆಗೂ ಬ್ರೇಕ್ ಬಿದ್ದಿದೆ. ಖಾಕಿ ಸಮವಸ್ತ್ರ ಧರಿಸಿ ತಾನು ವಿದ್ಯುತ್ ಬಿಲ್ ವಸೂಲಿಗಾರನೆಂದು ನಂಬಿಸಿ,…
Read More »ಮೈಸೂರು: ನಂಜನಗೂಡಿನಲ್ಲಿ ಶಿಕ್ಷಣದ ಮೇಲಿನ ಅಸೂಯೆಯಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೇಲೆ ಆಕೆಯ ಸೋದರ ಮಾವನೇ ಬರ್ಬರ ದಾಳಿ ನಡೆಸಿದ ಘೋರ ಘಟನೆ ನಡೆದಿದೆ. ಓದಿ ಎಲ್ಲಿ…
Read More »ರಾಜ್ಯದ ಲಕ್ಷಾಂತರ ಸಾರಿಗೆ ನೌಕರರ ಪಾಲಿಗೆ ಇಂದು ಅತ್ಯಂತ ನಿರ್ಣಾಯಕ ದಿನವಾಗಿದ್ದು, ವರ್ಷಗಳಿಂದ ನಡೆಯುತ್ತಿರುವ ವೇತನ ಹೋರಾಟಕ್ಕೆ ಇಂದೇ ಅಂತ್ಯ ಬೀಳಲಿದೆಯೇ ಎಂಬ ಕುತೂಹಲ ಮೂಡಿದೆ. ಮಾರ್ಚ್…
Read More »ರಾಜ್ಯದ ಮದ್ಯಪ್ರಿಯರಿಗೆ ಈ ಬಾರಿಯ ಬಜೆಟ್ನಲ್ಲಿ ಸರ್ಕಾರ ಬಿಗ್ ಶಾಕ್ ನೀಡಲು ಸಜ್ಜಾಗಿದ್ದು, ಗ್ಯಾರಂಟಿ ಯೋಜನೆಗಳ ಭಾರ ಹೊರಲು ಅಬಕಾರಿ ಸುಂಕವನ್ನು ಮತ್ತಷ್ಟು ಏರಿಸುವ ಸಾಧ್ಯತೆ ದಟ್ಟವಾಗಿದೆ.…
Read More »ಇರಾನ್-ಇಸ್ರೇಲ್ ನಡುವಿನ ಯುದ್ಧದ ಕಾರ್ಮೋಡ ಜಾಗತಿಕ ಆರ್ಥಿಕತೆಯ ಮೇಲೆ ಸುನಾಮಿಯಂತೆ ಅಪ್ಪಳಿಸಿದ್ದು, ಭಾರತೀಯ ಷೇರು ಮಾರುಕಟ್ಟೆ ತತ್ತರಿಸಿ ಹೋಗಿದೆ. ಮಾರುಕಟ್ಟೆ ಆರಂಭವಾಗುತ್ತಿದ್ದಂತೆಯೇ ಹೂಡಿಕೆದಾರರಲ್ಲಿ ನಡುಕ ಶುರುವಾಗಿದ್ದು, ಸೆನ್ಸೆಕ್ಸ್…
Read More »ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಸಿರು ಹೊದಿಕೆಗೆ ಈಗ ರೈಲ್ವೆ ಅಭಿವೃದ್ಧಿಯ ಬಿಸಿ ತಟ್ಟಿದ್ದು, ಬೈಯಪ್ಪನಹಳ್ಳಿಯಲ್ಲಿ ನೂರಾರು ಮರಗಳ ಮಾರಣಹೋಮಕ್ಕೆ ರೈಲ್ವೆ ಇಲಾಖೆ ಸಜ್ಜಾಗಿದೆ. ಎಸ್ಎಂವಿಟಿ ರೈಲು…
Read More »ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ನಿರಂತರ ದಾಳಿ ಹಾಗೂ ಹತ್ಯೆ ಪ್ರಕರಣಗಳನ್ನು ಖಂಡಿಸಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್…
Read More »ವಿಜಯಪುರ: ಕಗ್ಗೋಡು ಗ್ರಾಮದಲ್ಲಿ ಖ್ಯಾತ ಸ್ವಾಮೀಜಿಯೊಬ್ಬರನ್ನು ಗುರಿಯಾಗಿಸಿ ನಡೆದ ಹನಿಟ್ರ್ಯಾಪ್ ಪ್ರಕರಣ ಈಗ ರಾಜ್ಯಾದ್ಯಂತ ಸಂಚಲನ ಮೂಡಿಸುತ್ತಿದೆ. ಸಂಚು ರೂಪಿಸಿದ್ದ ಕಿಡಿಗೇಡಿಗಳು ಶ್ರೀಗಳನ್ನು ಮಾತುಕತೆಯ ನೆಪದಲ್ಲಿ ಕರೆಯಿಸಿ…
Read More »ಗೌರಿಬಿದನೂರು: ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಸಯ್ಯದ್ ಅಲಿ ಖಮೇನಿ ಹತ್ಯೆ ವರದಿಗಳ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲಿ ತೀವ್ರ ಆಕ್ರೋಶ ಮತ್ತು…
Read More »ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ ಭಾನುವಾರ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜಕೀಯ ಭವಿಷ್ಯ ಹಾಗೂ ಜಾಗತಿಕ ಸಂಘರ್ಷದ ಕುರಿತು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. ಹೆಲಿಪ್ಯಾಡ್ನಲ್ಲಿ ಬೆಂಬಲಿಗರು…
Read More »ಚಿಕ್ಕಬಳ್ಳಾಪುರ: ಚಿಂತಾಮಣಿಯಲ್ಲಿ ಮನುಷ್ಯತ್ವವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ನವಜಾತ ಶಿಶುವೊಂದನ್ನು ಶೌಚಾಲಯಕ್ಕೆ ಎಸೆದು ಹೋದ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. ನಗರದ ತಪತೇಶ್ವರ ಕಾಲೋನಿಯ ಮನೆಯೊಂದರ ಮುಂದಿರುವ…
Read More »ಕೊಡಗು: ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ಕಾಲೇಜಿನಿಂದ ಮನೆಗೆ ಮರಳುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ಕಾಡಾನೆ ದಾಳಿಗೆ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ಮಡಿಕೇರಿ ತಾಲೂಕಿನ ಬೆಟ್ಟತೂರು ಗ್ರಾಮದಲ್ಲಿ ನಡೆದಿದೆ.…
Read More »ಬೆಂಗಳೂರು: ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ರೋಗಿಗಳಿಗೆ ಜೀವ ನೀಡಬೇಕಾದ ವೈದ್ಯಕೀಯ ಕ್ಷೇತ್ರದ ಉನ್ನತ ಅಧಿಕಾರಿಯೊಬ್ಬ ಕಾಮುಕನಾಗಿ ವರ್ತಿಸಿರುವ ಘೋರ ಪ್ರಕರಣ ಬೆಳಕಿಗೆ ಬಂದಿದೆ. ಲಕ್ಕಸಂದ್ರದ ಬ್ರೈನ್ಸ್ ಸೂಪರ್ ಸ್ಪೆಷಾಲಿಟಿ…
Read More »ಕನ್ನಡ ಚಿತ್ರರಂಗದ ‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ ತಮ್ಮ ವೈಯಕ್ತಿಕ ಜೀವನ ಮತ್ತು ಒಂಟಿತನದ ಬಗ್ಗೆ ನೀಡಿರುವ ಮನಬಿಚ್ಚಿದ ಹೇಳಿಕೆಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್…
Read More »ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಮುಗಿಬೀಳಲಿವೆ ಎಂದು AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮೊದಲೇ ಭವಿಷ್ಯ ನುಡಿದಿದ್ದರು. ಈಗ ಇರಾನ್ ಸರ್ವೋಚ್ಚ ನಾಯಕ ಖಮೇನಿ…
Read More »ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆಯಾದ ಸುದ್ದಿ ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ…
Read More »ಕೇಂದ್ರ ಸರ್ಕಾರವು ಗರ್ಭಿಣಿಯರು ಮತ್ತು ಬಾಣಂತಿಯರ ಆರೋಗ್ಯ ಹಾಗೂ ಪೌಷ್ಟಿಕಾಂಶದ ದೃಷ್ಟಿಯಿಂದ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ’ಯಡಿ ಭರ್ಜರಿ ಆರ್ಥಿಕ ನೆರವು ಘೋಷಿಸಿದೆ. ಬಡ ಮತ್ತು ಮಧ್ಯಮ…
Read More »ತಮಿಳು ಚಿತ್ರರಂಗದ ಸೂಪರ್ಸ್ಟಾರ್ ದಳಪತಿ ವಿಜಯ್ ಅವರ ವೈಯಕ್ತಿಕ ಜೀವನ ಈಗ ಬೀದಿಗೆ ಬಂದಿದ್ದು, ಅವರ ಸಂಸಾರದಲ್ಲಿ ಬಿರುಕು ಮೂಡಿರುವುದು ಈಗ ಜಗಜ್ಜಾಹೀರಾಗಿದೆ. ವಿಜಯ್ ಪತ್ನಿ ಸಂಗೀತಾ…
Read More »ಮಹಾರಾಷ್ಟ್ರ: ನಾಗ್ಪುರ ಜಿಲ್ಲೆಯ ಕಲ್ಮೇಶ್ವರ ತಾಲೂಕಿನ ರೌಲ್ಗಾಂವ್ ಬಳಿ ಮುಂಜಾನೆ ಸಂಭವಿಸಿದ ಭೀಕರ ಸ್ಫೋಟದಲ್ಲಿ 15 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಸ್ಫೋಟಕಗಳನ್ನು ತಯಾರಿಸುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ…
Read More »ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯ ಇತಿಹಾಸದಲ್ಲೇ ಅತ್ಯಂತ ಕರಾಳ ಎನ್ನಬಹುದಾದ ‘ಮಹಾ’ ಭ್ರಷ್ಟಾಚಾರದ ಹಗರಣವೊಂದು ಬೆಂಗಳೂರಿನಲ್ಲಿ ಬಯಲಾಗಿದೆ. ಬೆಂಗಳೂರು ಕೇಂದ್ರ ಆರ್ಟಿಓ ಅಧಿಕಾರಿಗಳು ಹೊರರಾಜ್ಯದ ವಾಹನ…
Read More »ಇಸ್ರೇಲ್ ಮತ್ತು ಅಮೆರಿಕದ ಜಂಟಿ ವೈಮಾನಿಕ ದಾಳಿಗೆ ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಬಲಿಯಾಗಿದ್ದಾರೆ ಎಂಬ ವರದಿಗಳು ಜಗತ್ತನ್ನೇ ನಡುಗಿಸಿವೆ. ಇರಾನ್ನ ಅತ್ಯಂತ ಪ್ರಭಾವಶಾಲಿ…
Read More »ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಕಿಡಿ ಇದೀಗ ದುಬೈನತ್ತಲೂ ಹಬ್ಬಿದೆಯೇ ಎಂಬ ಆತಂಕ ಸೃಷ್ಟಿಯಾಗಿದೆ. ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಇರಾನ್…
Read More »ಕೇರಳ: ಕೊಚ್ಚಿಯ ಪಣಂಪಿಲ್ಲಿ ನಗರದಲ್ಲಿ ರಾಕ್ಷಸೀ ಕೃತ್ಯವೊಂದು ನಡೆದಿದೆ. ಮಾತು ಬಾರದ, ಕಿವಿ ಕೇಳಿಸದ ಅಮಲ್ ದೇವ್ ಎಂಬ ವಿಶೇಷಚೇತನ ಯುವಕನನ್ನೇ ಟಾರ್ಗೆಟ್ ಮಾಡಿದ ಸಫ್ನಾ ಎಂಬ…
Read More »ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಶ್ರೀರಂಗಪಟ್ಟಣದಲ್ಲಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಾ ತಮ್ಮ ರಾಜಕೀಯ ಭವಿಷ್ಯದ ಬೃಹತ್ ಯೋಜನೆಗಳನ್ನು ಹಂಚಿಕೊಂಡಿದ್ದಾರೆ. ಪ್ರಸ್ತುತ ಕಾಂಗ್ರೆಸ್ ಸರ್ಕಾರದ ತೆರಿಗೆ…
Read More »ಉಡುಪಿ: ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಮ್ಯಾರಥಾನ್ ಓಟದ ಸಂಭ್ರಮವು ಇಂದು ಬೆಳ್ಳಂಬೆಳಿಗ್ಗೆ ಮಹಾ ದುರಂತವೊಂದಕ್ಕೆ ಸಾಕ್ಷಿಯಾಗಿದೆ. ಕುಂದಾಪುರ ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿ…
Read More »ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವೆ ಯುದ್ಧದ ಭೀತಿ ಎದುರಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಹೊತ್ತಲ್ಲೇ ಭಾರತೀಯ ಗ್ರಾಹಕರಿಗೆ ತೈಲ ಕಂಪನಿಗಳು ಅಚ್ಚರಿಯ ಸಿಹಿ ಸುದ್ದಿ…
Read More »ಇರಾನ್ ದೇಶದ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಅಂತ್ಯ ಹಾಗೂ ಅಮೆರಿಕ-ಇಸ್ರೇಲ್ ಜಂಟಿ ಕಾರ್ಯಾಚರಣೆಯ ಬಗ್ಗೆ ಭಾರತೀಯ ಮೂಲದ ಜ್ಯೋತಿಷಿಯೊಬ್ಬರು ನುಡಿದಿದ್ದ ಭವಿಷ್ಯ ಈಗ…
Read More »ಬೆಂಗಳೂರು : ಮಾರ್ಚ್ 3ರ ಮಂಗಳವಾರದಂದು ಸಂಭವಿಸಲಿರುವ ಕೇತುಗ್ರಸ್ತ ಚಂದ್ರಗ್ರಹಣದ ಹಿನ್ನೆಲೆ ಬೆಂಗಳೂರಿನ ಹಲವು ಪ್ರಸಿದ್ಧ ದೇವಾಲಯಗಳ ದರ್ಶನ ಹಾಗೂ ಪೂಜಾ ಸಮಯದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.…
Read More »ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ ಎಂದು ಘೋಷಿಸಿದ ಬೆನ್ನಲ್ಲೇ, ಇರಾನ್ ಸರ್ಕಾರ ಮತ್ತು ಇಡೀ…
Read More »ರಾಯಚೂರು: ನಗರದ ಜನನಿಬಿಡ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತವೊಂದು 21 ವರ್ಷದ ಯುವಕನ ಪ್ರಾಣವನ್ನು ಕ್ಷಣಾರ್ಧದಲ್ಲಿ ಬಲಿಪಡೆದಿದೆ. ಆಟೋ ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯ…
Read More »ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಕ್ಷಿಪಣಿ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲ ಅಲಿ ಖಮೇನಿ ಹತ್ಯೆಯಾಗಿರುವುದು ಇಡೀ ಜಗತ್ತನ್ನು ಬೆಚ್ಚಿಬೀಳಿಸಿದೆ. ಇರಾನ್ ಸರ್ಕಾರ ತನ್ನ…
Read More »ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎನ್ನುವ ಸುದ್ದಿ ಜಗತ್ತಿನಾದ್ಯಂತ ಸಂಚಲನ ಮೂಡಿಸಿದ್ದು, ಕರ್ನಾಟಕದ…
Read More »ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಉದ್ವಿಗ್ನತೆಯಿಂದಾಗಿ ವಾಯುಮಾರ್ಗದಲ್ಲಿ ನಿರ್ಬಂಧ ಹೇರಲಾಗಿದ್ದು, ಇದರ ನೇರ ಪರಿಣಾಮ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆಯೂ ಉಂಟಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ…
Read More »ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಖಾಸಗಿ ವಸತಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಇದೀಗ ಅತ್ಯಂತ ಕರಾಳ ರೂಪ ಪಡೆದುಕೊಂಡಿದೆ.…
Read More »ದೇವನಹಳ್ಳಿ: ಕೇವಲ ಮೂರು ಗಂಟೆಗಳಲ್ಲಿ ಮುಗಿಯಬೇಕಿದ್ದ ವಿಮಾನ ಪ್ರಯಾಣ, ಬರೋಬ್ಬರಿ ಮೂರು ದಿನಗಳ ಕಾಲ ಪ್ರಯಾಣಿಕರನ್ನು ಹೈರಾಣಾಗಿಸಿತ್ತು. ಏರ್ ಇಂಡಿಯಾ ಎಕ್ಸ್ಪ್ರೆಸ್ ಸಿಬ್ಬಂದಿಯ ನಿರ್ಲಕ್ಷ್ಯ ಹಾಗೂ ತಾಂತ್ರಿಕ…
Read More »ಹುಬ್ಬಳ್ಳಿ: ಕೆಎಸ್ಸಿಎ ಹುಬ್ಬಳ್ಳಿ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ್ ನಡುವೆ ನಡೆದ ರಣಜಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಎಡವಿದ್ದು, ಚೊಚ್ಚಲ ರಣಜಿ ಟ್ರೋಫಿಗೆ ಮುತ್ತಿಕ್ಕುವ…
Read More »ಬೆಂಗಳೂರು: ಸ್ಯಾಂಡಲ್ವುಡ್ನ ‘ಬಾಕ್ಸ್ ಆಫೀಸ್ ಸುಲ್ತಾನ’ ನಟ ದರ್ಶನ್ ಜೈಲು ಸೇರಿ ಹಲವು ತಿಂಗಳುಗಳೇ ಕಳೆದಿವೆ. ನೆಚ್ಚಿನ ನಟನ ಬಿಡುಗಡೆಗಾಗಿ ಅಭಿಮಾನಿಗಳು ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹರಕೆಗಳನ್ನು…
Read More »ಹಾವೇರಿ: ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಬೇಕಾದ ಶಿಕ್ಷಣ ಸಂಸ್ಥೆಯೇ, ಬಾಕಿ ಇರುವ ಶುಲ್ಕದ ನೆಪವೊಡ್ಡಿ ವಿದ್ಯಾರ್ಥಿನಿಯೊಬ್ಬಳ ಭವಿಷ್ಯದ ಜೊತೆ ಆಟವಾಡಿರುವ ಅಮಾನವೀಯ ಘಟನೆ ಹಾವೇರಿ ಜಿಲ್ಲೆಯ…
Read More »ನಟ ದರ್ಶನ್ ವಿರುದ್ಧದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯಲ್ಲಿ ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳ ಅಮಾನತಿಗೆ ಆಗ್ರಹಿಸಿ…
Read More »ಬೆಂಗಳೂರು: ಬಾಗಲಗುಂಟೆಯಲ್ಲಿ ಜ್ಯೋತಿಷಿಯೊಬ್ಬರ ಭವಿಷ್ಯವಾಣಿಗೆ ಹೆದರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಎಂಇಐ ಲೇಔಟ್ ನಿವಾಸಿಯಾದ 29 ವರ್ಷದ ವಿದ್ಯಾಜ್ಯೋತಿ ಎಂಬಾಕೆ ನೇಣು ಬಿಗಿದುಕೊಂಡು ಪ್ರಾಣ…
Read More »ಕನ್ನಡ ಚಿತ್ರರಂಗದ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಹೆಮ್ಮೆಯ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, ಈಗ ವಿತರಣಾ ಕ್ಷೇತ್ರದಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ರಾಜಕುಮಾರ, ಕೆಜಿಎಫ್…
Read More »ಚಿಕ್ಕೋಡಿ: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಭವಿಷ್ಯದ ಕನಸುಗಳೊಂದಿಗೆ ಪರೀಕ್ಷಾ ಕೇಂದ್ರಗಳತ್ತ ಹೆಜ್ಜೆ ಹಾಕಿದ್ದಾರೆ. ಆದ್ರೆ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ…
Read More »ರಾಯಚೂರು: ಜಿಲ್ಲೆಯಾದ್ಯಂತ ಈಗ ಎಲ್ಲರ ಕಣ್ಣು ಆಕಾಶದತ್ತ ನೆಟ್ಟಿದ್ದು, ಕೇಂದ್ರ ಭೂ ಭೌತಶಾಸ್ತ್ರ ಇಲಾಖೆಯ ವತಿಯಿಂದ ನಡೆಯುತ್ತಿರುವ ಹೈಟೆಕ್ ಹೆಲಿಬೋನ್ ಸಮೀಕ್ಷೆಯು ಸಾರ್ವಜನಿಕರಲ್ಲಿ ಭಾರೀ ಕುತೂಹಲ ಮೂಡಿಸಿದೆ.…
Read More »ಒಡಿಶಾ: ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಯುವತಿಯೊಬ್ಬಳನ್ನು ನಂಬಿಸಿ ಅತ್ಯಾಚಾರಗೈದು, ಬಳಿಕ ಮತ್ತೊಬ್ಬ ಆರೋಪಿ ಆಕೆಯನ್ನು ಸಾಯುವಂತೆ ಹಿಂಸಿಸಿ ಕಟ್ಟಡದಿಂದ ಎಸೆದು ಕೊಲೆ ಮಾಡಿರುವ, ಭೀಕರ ಘಟನೆ…
Read More »ಧರ್ಮಸ್ಥಳ: ಮಾರ್ಚ್ 3, 2026 ರಂದು ಸಂಭವಿಸಲಿರುವ ಅಪರೂಪದ ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ದರ್ಶನ ಸಮಯದಲ್ಲಿ…
Read More »2026ರ ಮಾರ್ಚ್ 3 ರಂದು ಸಂಭವಿಸಲಿರುವ ಚಂದ್ರಗ್ರಹಣ ಕೇವಲ ಬಣ್ಣಗಳ ಹಬ್ಬದಂದು ಬರುವ ಗ್ರಹಣ ಮಾತ್ರವಲ್ಲದೆ, ವಿಜ್ಞಾನ ಮತ್ತು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದಲೂ ಅತ್ಯಂತ ವಿಶೇಷವಾಗಿದೆ. ಈ…
Read More »ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಗಡಿ ಸಂಘರ್ಷವು ಈಗ ಯುದ್ಧದ ಭೀತಿಯನ್ನು ಹುಟ್ಟುಹಾಕಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇತ್ತೀಚೆಗೆ ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ನಡೆಸಿದ…
Read More »ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಟ್ರಕ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಗಂಜ್ ವೃತ್ತದ ಕಡೆಯಿಂದ ವೇಗವಾಗಿ…
Read More »ಕೊಡಗು: ಮಡಿಕೇರಿ ತಾಲ್ಲೂಕಿನ ನಾಪೋಕ್ಲುವಿನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಹಿಂದೂ ಸಂಗಮ’ ಕಾರ್ಯಕ್ರಮದ ಪ್ರಚಾರದ ವೇಳೆ ಅಹಿತಕರ ಘಟನೆಯೊಂದು ಸಂಭವಿಸಿದೆ. ಬಲ್ಲಮಾವಟಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಈ ಧಾರ್ಮಿಕ ಕಾರ್ಯಕ್ರಮದ ನಿಮಿತ್ತ…
Read More »ಫೆಬ್ರವರಿ 28 ಕೇವಲ ಕ್ಯಾಲೆಂಡರ್ನ ಒಂದು ದಿನವಲ್ಲ ಇದು ಜ್ಞಾನ, ವಿಜ್ಞಾನ ಮತ್ತು ಮಾನವೀಯತೆಯ ದೃಷ್ಟಿಯಿಂದ ಅತ್ಯಂತ ಮಹತ್ವದ ದಿನವಾಗಿದೆ. ಪ್ರತಿ ವರ್ಷ ಫೆಬ್ರವರಿ ತಿಂಗಳ ಕೊನೆಯ…
Read More »ಬೆಂಗಳೂರು: ಐತಿಹಾಸಿಕ ಕರಗ ಉತ್ಸವ ಮತ್ತು ಗ್ರೇಟರ್ ಬೆಂಗಳೂರು ಅಡ್ಮಿನಿಸ್ಟ್ರೇಷನ್ ಚುನಾವಣೆ ಕುರಿತು ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಮಾಹಿತಿ ನೀಡಿದ್ದಾರೆ. ಏಪ್ರಿಲ್ 6ರಂದು ಜಿಬಿಎ ಚುನಾವಣೆಗೆ ಸಂಬಂಧಿಸಿದಂತೆ…
Read More »ಉಡುಪಿ: ವಿವಿಧ ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ಪ್ರದೇಶಗಳ ಮೇಲೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ದಿಢೀರ್ ದಾಳಿ ನಡೆಸಿ, ಭ್ರಷ್ಟ ಮತ್ತು ಬೇಜವಾಬ್ದಾರಿ ಅಧಿಕಾರಿಗಳ ಬೆವರಿಳಿಸಿದ್ದಾರೆ.…
Read More »ಗದಗ: ಮುಂಡರಗಿ ತಾಲೂಕಿನ ಶಿಂಗಟಾಲೂರ ಗ್ರಾಮದಲ್ಲಿ ಅಸ್ಪೃಶ್ಯತೆಯ ಕಪಿಮುಷ್ಟಿಯಿಂದ ದಲಿತರನ್ನು ಮುಕ್ತಗೊಳಿಸಲು ಸರ್ಕಾರವೇ ಮಹತ್ವದ ಹೆಜ್ಜೆಯನ್ನಿಟ್ಟಿದೆ. ದಲಿತರಿಗೆ ಕ್ಷೌರ ಮಾಡಲು ಸವರ್ಣೀಯರು ನಿರಾಕರಿಸುತ್ತಿದ್ದ ಹಿನ್ನೆಲೆಯಲ್ಲಿ, ಈಗ ಸರ್ಕಾರವೇ…
Read More »ಬೆಂಗಳೂರು: ತಮ್ಮ ಬೆಂಬಲಿಗ ಶಾಸಕರು ನಡೆಸಿದ ಡಿನ್ನರ್ ಮೀಟಿಂಗ್ ವಿಚಾರವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ. ಈ ಭೇಟಿಯನ್ನು ಯಾವುದೇ ರೀತಿಯ ‘ಶಕ್ತಿ ಪ್ರದರ್ಶನ’ ಎಂದು…
Read More »ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಅವರು ಶಾಸಕರ ಡಿನ್ನರ್ ಮೀಟಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಇದು ಪಕ್ಷದಲ್ಲಿ ಹೊಸದೇನಲ್ಲ ಮತ್ತು ಮೊದಲಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ,ನಾಯಕತ್ವದ ಬದಲಾವಣೆ ಅಥವಾ…
Read More »ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಧ್ಯಾಹ್ನ ಪ್ರಬಲ ಭೂಕಂಪದ ಅನುಭವವಾಗಿದೆ. ಮಧ್ಯಾಹ್ನ ಸುಮಾರು 1:22 ಗಂಟೆಗೆ ಭೂಮಿ ಕಂಪಿಸಿದ್ದು,…
Read More »ಬೆಂಗಳೂರು: ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ವಿರುದ್ಧ…
Read More »ತಮಿಳುನಾಡು:ತಮಿಳುನಾಡಿನ ರಸ್ತೆಗಳಲ್ಲಿ ಮದ್ಯಪಾನಿ ಚಾಲಕನೊಬ್ಬ ಅಮಲೇರಿದ ಸ್ಥಿತಿಯಲ್ಲಿ ಕಾರು ಚಾಲನೆ ಮಾಡಿ ಸೃಷ್ಟಿಸಿದ ಭೀಕರ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕುಡಿದ ಅಮಲಿನಲ್ಲಿ ಕಾರಿನ…
Read More »ಬೆಂಗಳೂರು: ನಗರದಲ್ಲಿ ವೀಲ್ಹಿಂಗ್ ಪುಂಡರ ಅಟ್ಟಹಾಸ ಮಿತಿಮೀರಿದೆ. ಇದುವರೆಗೆ ಕೇವಲ ನಗರದ ಹೊರವಲಯದ ನಿರ್ಜನ ಪ್ರದೇಶಗಳಿಗೆ ಸೀಮಿತವಾಗಿದ್ದ ಈ ಅಪಾಯಕಾರಿ ಸ್ಟಂಟ್ಗಳು, ಈಗ ರಾಜಾರೋಷವಾಗಿ ನಗರದ ಹೃದಯಭಾಗದ…
Read More »ಭಾರತೀಯ ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿರುವ 2026ರ ರಜಾ ದಿನಗಳ ಪಟ್ಟಿಯ ಪ್ರಕಾರ, ಮಾರ್ಚ್ ತಿಂಗಳು ಬ್ಯಾಂಕಿಂಗ್ ವಲಯಕ್ಕೆ ಹಬ್ಬಗಳ ಸುಗ್ಗಿಯಾಗಿದೆ. ದೇಶದ ವಿವಿಧ ಭಾಗಗಳಲ್ಲಿ ಹಬ್ಬಗಳು…
Read More »ಕರ್ನಾಟಕದ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೇ, ಇದೀಗ ಪಶ್ಚಿಮ ಬಂಗಾಳದ ನ್ಯಾಯಾಲಯಗಳಿಗೂ ಏಕಕಾಲಕ್ಕೆ ಬಾಂಬ್ ಬೆದರಿಕೆ ಇಮೇಲ್ ಬಂದಿರುವುದು ದೇಶಾದ್ಯಂತ ಭೀತಿ ಸೃಷ್ಟಿಸಿದೆ. ಪಶ್ಚಿಮ ಬಂಗಾಳದಾದ್ಯಂತ…
Read More »ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಡೆದ ಯುವಕನ ಮೇಲೆ ವಿವಸ್ತ್ರಗೊಳಿಸಿ ಕಲ್ಲಿನಿಂದ ಹಲ್ಲೆ ಮಾಡಿದ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಗಿರೀಶ್ ಮತ್ತು…
Read More »ಬೀದರ್: ಮಹಾನಗರ ಪಾಲಿಕೆಯ ಇತಿಹಾಸದಲ್ಲೇ ಅತ್ಯಂತ ಮಹತ್ವದ್ದಾಗಬೇಕಿದ್ದ ಮೊದಲ ಸಾಮಾನ್ಯ ಸಭೆಯು ಅಭಿವೃದ್ಧಿಯ ಚರ್ಚೆಗಿಂತ ಹೆಚ್ಚಾಗಿ ಹೈಡ್ರಾಮಾ ಮತ್ತು ಗದ್ದಲಕ್ಕೆ ಸಾಕ್ಷಿಯಾಗಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ…
Read More »ಚಿತ್ರದುರ್ಗ: ರಾಜ್ಯ ಸರ್ಕಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಗುಡುಗಿದ್ದಾರೆ. ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ ಎಂದು ತೀವ್ರ ವಾಗ್ದಾಳಿ ನಡೆಸಿ ಉದ್ಯೋಗಾಕಾಂಕ್ಷಿಗಳ…
Read More »ಬಿಹಾರ: ನಿರುದ್ಯೋಗಿ ಯುವಕರನ್ನು ಗುರಿಯಾಗಿಸಿಕೊಂಡು ನಡೆಯುತ್ತಿದ್ದ ಅತ್ಯಂತ ವಿಲಕ್ಷಣ ಹಾಗೂ ಅಷ್ಟೇ ಭಯಾನಕವಾದ ಸೈಬರ್ ವಂಚನೆಯ ಜಾಲವೊಂದು ಇದೀಗ ಬಯಲಾಗಿದೆ. “ಮಹಿಳೆಯರನ್ನು ಗರ್ಭಿಣಿ ಮಾಡಿ, ಲಕ್ಷಾಂತರ ರೂಪಾಯಿ…
Read More »ಮಹಾಭಾರತದ ಸೇಡಿನ ಕಥೆಯ ಸ್ಫೂರ್ತಿಯೊಂದಿಗೆ ಸಿದ್ಧವಾಗಿರುವ “ಶಿಖಂಡಿ” ಚಿತ್ರದ ಮೋಷನ್ ಪೋಸ್ಟರ್ ಇತ್ತೀಚೆಗೆ ಅದ್ಧೂರಿಯಾಗಿ ಬಿಡುಗಡೆಯಾಗಿದ್ದು, ಗಾಂಧಿನಗರದಲ್ಲಿ ಕುತೂಹಲ ಮೂಡಿಸಿದೆ. ‘ಮಾರಕಾಸ್ತ್ರ’ ಚಿತ್ರದ ಮೂಲಕ ಗಮನ ಸೆಳೆದಿದ್ದ…
Read More »ಉತ್ತರ ಕನ್ನಡ: ಸಿರ್ಸಿ ಸುತ್ತಮುತ್ತಲ ಕಾಡು ಪ್ರದೇಶಗಳಲ್ಲಿ ವಾಸಿಸುವ ಸಿದ್ದಿ ಜನಾಂಗದ ವಿಶಿಷ್ಟ ಸಂಸ್ಕೃತಿ ಮತ್ತು ಆಚರಣೆಗಳನ್ನು ಬೆಳ್ಳಿಪರದೆಯ ಮೇಲೆ ಅನಾವರಣಗೊಳಿಸಲು ‘ದೇವಸಸ್ಯ’ ಚಿತ್ರ ಸಜ್ಜಾಗಿದೆ. ಸಿರ್ಸಿ…
Read More »ಧಾರವಾಡ: ಶ್ರೀನಗರ ವೃತ್ತದಲ್ಲಿ ಉದ್ಯೋಗಾಕಾಂಕ್ಷಿಗಳು ಬೃಹತ್ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ. ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ವಿಳಂಬ ಮಾಡದೆ ತಕ್ಷಣವೇ…
Read More »ಕನ್ನಡ ಚಿತ್ರರಂಗದಲ್ಲಿ ಹೊಸತನದ ಗಾಳಿ ಬೀಸುತ್ತಿದ್ದು, ಈ ಸಾಲಿಗೆ ಹೊಸತಂಡದ ಮತ್ತೊಂದು ವಿಭಿನ್ನ ಪ್ರಯತ್ನ “ಗಾರ್ಜಿಯಸ್ ರಾಸ್ಕಲ್” ಸೇರ್ಪಡೆಯಾಗಿದೆ. ಶೀರ್ಷಿಕೆಯಿಂದಲೇ ಸಿನಿರಸಿಕರಲ್ಲಿ ಕುತೂಹಲ ಮೂಡಿಸಿರುವ ಈ ಚಿತ್ರವು…
Read More »ತುಮಕೂರು: ತುಮಕೂರಿನಲ್ಲಿ ಹೊರರಾಜ್ಯದ ದರೋಡೆಕೋರರ ಗ್ಯಾಂಗ್ ಸಿನಿಮೀಯ ರೀತಿಯಲ್ಲಿ ಜ್ಯುವೆಲರಿ ಶಾಪ್ ದರೋಡೆ ಮಾಡಿ ಭೀತಿ ಸೃಷ್ಟಿಸಿದೆ. ಶಿರಾ ತಾಲೂಕಿನ ಕಳ್ಳಂಬೆಳ್ಳದ ಬೆಂಚೆಗೇಟ್ ಬಳಿ ಇರುವ ‘ಜಗತಾಂಭ’…
Read More »ರಾಜ್ಯದಲ್ಲಿ ಬಿರು ಬೇಸಿಗೆಯ ತಾಪಮಾನ ಏರುತ್ತಿರುವ ಬೆನ್ನಲ್ಲೇ ಹವಾಮಾನ ಇಲಾಖೆಯು ಅಚ್ಚರಿಯ ಮುನ್ಸೂಚನೆಯೊಂದನ್ನು ನೀಡಿದೆ. ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ…
Read More »ಕರ್ನಾಟಕ ಕಾಂಗ್ರೆಸ್ನಲ್ಲಿ ಸಚಿವ ಸಂಪುಟ ಪುನರ್ರಚನೆಯ ಚರ್ಚೆ ಈಗ ಹೊಸ ತಿರುವು ಪಡೆದುಕೊಂಡಿದೆ. ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿರುವ 30ಕ್ಕೂ ಹೆಚ್ಚು ಯುವ ಶಾಸಕರು ಒಗ್ಗೂಡಿ, ಸಂಪುಟದಲ್ಲಿ…
Read More »ಕೊಪ್ಪಳ: ಪರಿಸರ ಮತ್ತು ಜನರ ಆರೋಗ್ಯದ ರಕ್ಷಣೆಗಾಗಿ ನಡೆಯುತ್ತಿರುವ ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿ ಹೋರಾಟವು ನಾಳೆಗೆ ( ಒಂದು ವರ್ಷ ಪೂರೈಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊಪ್ಪಳ…
Read More »ಬೆಂಗಳೂರು: ಶೇಷಾದ್ರಿಪುರಂನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯೊಂದರಲ್ಲಿ ಸುಮಾರು 3 ಗಂಟೆಯ ವೇಳೆಗೆ ಬ್ಯಾಂಕಿನ ಹಿಂಭಾಗದ ಕಿಟಕಿಯ ಗ್ರಿಲ್ ಕಟ್ ಮಾಡಿ ಒಳನುಗ್ಗಿದ ಖದೀಮರು, ಬ್ಯಾಂಕಿನ ಒಳಗಡೆ ಹುಡುಕಾಟ…
Read More »ಇರಾನ್ನಲ್ಲಿರುವ ಭಾರತೀಯ ನಾಗರಿಕರಿಗೆ ಭಾರತೀಯ ರಾಯಭಾರ ಕಚೇರಿ ಅತ್ಯಂತ ತುರ್ತು ಎಚ್ಚರಿಕೆಯನ್ನು ನೀಡಿದೆ. ಅಲ್ಲಿ ನೆಲೆಸಿರುವ ಭಾರತೀಯರು ಲಭ್ಯವಿರುವ ವಾಣಿಜ್ಯ ವಿಮಾನಗಳು ಅಥವಾ ಇತರ ಸಾರಿಗೆ ವ್ಯವಸ್ಥೆಗಳನ್ನು…
Read More »ಕರ್ನಾಟಕ ರಾಜಕೀಯದಲ್ಲಿ ‘ದಲಿತ ಮುಖ್ಯಮಂತ್ರಿ’ ವಿಚಾರವಾಗಿ ಸಚಿವ ಎಚ್.ಸಿ. ಮಹದೇವಪ್ಪ ನೀಡಿರುವ ಹೇಳಿಕೆ ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಹೊಸ ಸಂಚಲನ ಮೂಡಿಸಿದೆ. ಮಡಿಕೇರಿಯಲ್ಲಿ ಮಾತನಾಡಿದ್ದ ಮಹದೇವಪ್ಪ ಅವರು,…
Read More »ದೆಹಲಿಯಲ್ಲಿ ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಶಂಕಿತರ ಬಂಧನದ ಬೆನ್ನಲ್ಲೇ ಕರ್ನಾಟಕದಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ರಾಜ್ಯದ ಆಂತರಿಕ ಭದ್ರತಾ…
Read More »ಜನವರಿ ತಿಂಗಳಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳುದಾಖಲೆ ಬರೆದಿದ್ದರ ಹಿಂದಿನ ಅಸಲಿ ಕಾರಣವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಿಚ್ಚಿಟ್ಟಿದ್ದಾರೆ. ಆರ್ಬಿಐನ 621ನೇ ಕೇಂದ್ರೀಯ ಮಂಡಳಿ…
Read More »ಉತ್ತರ ಕನ್ನಡ: ಕರ್ನಾಟಕ ರಾಜಕೀಯದಲ್ಲಿ ಸದ್ಯ ಬಿಸಿಬಿಸಿ ಚರ್ಚೆಯಾಗುತ್ತಿರುವ ‘ದಲಿತ ಮುಖ್ಯಮಂತ್ರಿ’ ವಿಚಾರವಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಪ್ರತಿಕ್ರಿಯೆ ನೀಡಿ ಸಿಎಂ ಬದಲಾವಣೆ ಮತ್ತು…
Read More »ತಾಯಿಯ ಪ್ರೀತಿ ಮತ್ತು ತ್ಯಾಗಕ್ಕೆ ಯಾವುದೇ ಗಡಿಗಳಿಲ್ಲ ಎಂಬುದಕ್ಕೆ ಈ ವಿಡಿಯೋ ಒಂದು ಜ್ವಲಂತ ಸಾಕ್ಷಿಯಾಗಿದೆ. ಹಳ್ಳಿಗಾಡಿನ ಬದುಕು ಎಷ್ಟು ಕಠಿಣವಾಗಿದ್ದರೂ, ತನ್ನ ಕರ್ತವ್ಯ ಮತ್ತು ಮಗುವಿನ…
Read More »ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ‘ಟಿಕೆಟ್’ ಲುಕ್ ಕುರಿತಾದ ಎಲ್ಲಾ ವದಂತಿಗಳಿಗೆ ಈಗ ತೆರೆ ಬಿದ್ದಿದೆ. ಈ ಯಂಗ್ ಲುಕ್ ಕೇವಲ AI…
Read More »ದೆಹಲಿ: ಭಾರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಸಮ್ಮಿಟ್’ ವೇಳೆ ಯುವ ಕಾಂಗ್ರೆಸ್ ನಾಯಕರು ನಡೆಸಿದ ಅರೆನಗ್ನ ಪ್ರತಿಭಟನೆಯು ಈಗ ಸ್ವಪಕ್ಷದ ನಾಯಕರಿಂದಲೇ ಟೀಕೆಗೆ ಗುರಿಯಾಗಿದೆ. ಅಂತರರಾಷ್ಟ್ರೀಯ…
Read More »ಬೆಂಗಳೂರು:ತಾವು ಸೇವಿಸುತ್ತಿರುವ ಆಹಾರದ ಬಗ್ಗೆ ಬೆಚ್ಚಿಬೀಳುವಂತಹ ಮಾಹಿತಿಯೊಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಸಮಿತಿಯ ವರದಿಯಿಂದ ಬಹಿರಂಗವಾಗಿದೆ. ‘ಸಾವಯವ’ ಎಂಬ ಹಣೆಪಟ್ಟಿಯಡಿ ಮಾರಾಟವಾಗುತ್ತಿರುವ ತರಕಾರಿಗಳು ಸೇರಿದಂತೆ, ಮಾರುಕಟ್ಟೆಗೆ ಬರುತ್ತಿರುವ…
Read More »ಮಧ್ಯಪ್ರದೇಶ: ಭೋಪಾಲ್ನಲ್ಲಿ ನಡೆದಿರುವ ಈ ಘಟನೆಯು ಸಮಾಜದ ಕ್ರೌರ್ಯದ ಪರಾಕಾಷ್ಠೆಯನ್ನು ಮತ್ತು ಯುವ ಪೀಳಿಗೆಯ ಹಾದಿ ತಪ್ಪಿದ ಮನಸ್ಥಿತಿಯನ್ನು ತೋರಿಸುತ್ತಿದೆ. ಕೇವಲ ಒಂದು ಕಪಾಳಮೋಕ್ಷಕ್ಕೆ ಪ್ರತಿಯಾಗಿ 30…
Read More »ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರಿಕೆ ಕಾಣುವ ಮೂಲಕ ಆಭರಣ ಪ್ರಿಯರಿಗೆ ಮತ್ತು ಹೂಡಿಕೆದಾರರಿಗೆ ಬಿಸಿ ಮುಟ್ಟಿಸಿವೆ. ವಾರಾಂತ್ಯದ ಏರಿಕೆಯ ಬೆನ್ನಲ್ಲೇ ಸೋಮವಾರವೂ ಚಿನ್ನದ ಬೆಲೆ 190…
Read More »ನೇಪಾಳ: ಧಾಡಿಂಗ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ಪೋಖರಾದಿಂದ ಕಠ್ಮಂಡುವಿಗೆ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಸುಮಾರು 300 ಮೀಟರ್ ಆಳದ…
Read More »ಹರಿಯಾಣ: ಸಿಕ್ರಿಯಲ್ಲಿರುವ ‘ಮಿಲನ್ ಬ್ಯಾಂಕ್ವೆಟ್ ಹಾಲ್’ನಲ್ಲಿ ನಡೆದಿರುವ ಈ ಘಟನೆಯು ಕೋಟ್ಯಂತರ ಭಾರತೀಯರ ಭಾವನೆಗಳಿಗೆ ಧಕ್ಕೆ ತರುವಂತಿದೆ. ಮರಾಠಾ ಸಾಮ್ರಾಜ್ಯದ ಅಧಿಪತಿ ಛತ್ರಪತಿ ಶಿವಾಜಿ ಮಹಾರಾಜ್ ಮತ್ತು…
Read More »ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಜೈ ಹನುಮಾನ್’ ಚಿತ್ರಕ್ಕೆ ಹನುಮಂತನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದಲ್ಲಿ ಚಾಲನೆ ದೊರೆತಿರುವುದು ಅಭಿಮಾನಿಗಳಲ್ಲಿ ಹೊಸ ಸಂಚಲನ ಮೂಡಿಸಿದೆ. ‘ಕಾಂತಾರ’ ಖ್ಯಾತಿಯ…
Read More »ಹಾಸನ: ನಗರದ ಕೈಗಾರಿಕಾ ಪ್ರದೇಶದಲ್ಲಿ ಜಾಲಿ ರೈಡ್ಗೆಂದು ಹೊರಟಿದ್ದ ಇಬ್ಬರು ಯುವತಿಯರ ಬದುಕು ದುರಂತ ಅಂತ್ಯ ಕಂಡಿದೆ. ಹಂಪ್ಸ್ ಗಮನಿಸದೆ ಬುಲೆಟ್ ಬೈಕ್ನಿಂದ ಬಿದ್ದ ಪರಿಣಾಮ ಎಂಸಿಎ…
Read More »ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ಪ್ರಮುಖ ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಪವಿತ್ರ…
Read More »ಕೊಡಗು: ಹೆತ್ತವರನ್ನು ದೇವರೆಂದು ಪೂಜಿಸುವ ಸಂಸ್ಕೃತಿಯಲ್ಲಿ, ಆಸ್ತಿ ಮಾಡಿ ಮಕ್ಕಳನ್ನು ನೆಲೆಗೊಳಿಸಿದ ತಂದೆ-ತಾಯಿಯೇ ತುತ್ತು ಅನ್ನಕ್ಕಾಗಿ ಪರದಾಡಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೊಡಗು…
Read More »ಬಂಗಾಳ ರಾಜಕೀಯದ ಚಾಣಕ್ಯ ಎಂದೇ ಖ್ಯಾತರಾಗಿದ್ದ ಮಾಜಿ ಕೇಂದ್ರ ರೈಲ್ವೆ ಸಚಿವ ಮುಕುಲ್ ರಾಯ್ ತಮ್ಮ 71ನೇ ವಯಸ್ಸಿನಲ್ಲಿ ಕೋಲ್ಕತ್ತಾದ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ…
Read More »ಬಿಗ್ ಬಾಸ್ ಕನ್ನಡ ಸೀಸನ್ 12’ರ ಮೂಲಕ ಮನೆಮಾತಾಗಿದ್ದ ಪ್ರತಿಭಾವಂತ ಗಾಯಕ ಮಾಳು ಅವರು ಈಗ ತಮ್ಮ ವೃತ್ತಿಜೀವನದ ಹೊಸ ಮೈಲಿಗಲ್ಲಿನತ್ತ ಹೆಜ್ಜೆ ಇಟ್ಟಿದ್ದಾರೆ. ಬಿಗ್ ಬಾಸ್…
Read More »ಚಿಕ್ಕಮಗಳೂರು: ಕಾಡಾನೆ ಹಾವಳಿ ಮಿತಿಮೀರಿದ್ದು, ಕೇವಲ ಏಳು ದಿನಗಳ ಅಂತರದಲ್ಲಿ ಒಂದೇ ಭಾಗದಲ್ಲಿ ಇಬ್ಬರು ಬಲಿಯಾಗಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವಾರದ ಹಿಂದಷ್ಟೇ ಹಾವೇರಿ ಮೂಲದ…
Read More »ಕಾರವಾರ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ತಮ್ಮ ದೆಹಲಿ ಪ್ರವಾಸದ ಬಗ್ಗೆ ಹೇಳಿಕೆ ನೀಡುತ್ತಿರುವ ಬೆಂಬಲಿಗ ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ತೀವ್ರ…
Read More »ಬೆಂಗಳೂರು: ನೆಲಮಂಗಲ ರಸ್ತೆಯ ಮಾಕಳಿ ಬಳಿ ಇರುವ ಪರ್ಫ್ಯೂಮ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 20 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗೆ…
Read More »ಮಡಿಕೇರಿ: ಸಚಿವ ಎಚ್.ಸಿ. ಮಹದೇವಪ್ಪ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಆಯ್ಕೆಯಾಗಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ಗೆ ಬಹಿರಂಗವಾಗಿ ಒತ್ತಾಯಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಸಿದ್ಧರಾಮಯ್ಯ…
Read More »ರಾಜ್ಯದ ವಿವಿಧೆಡೆ ಕಳ್ಳತನದ ಸರಣಿ ಪ್ರಕರಣಗಳು ವರದಿಯಾಗಿದ್ದು, ಕಳ್ಳರ ಕೈಚಳಕ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರಿನ ನಾಗಸಂದ್ರ, ಹಾಸನದ ಚನ್ನರಾಯಪಟ್ಟಣ ಹಾಗೂ ಮೈಸೂರಿನ ಸಿದ್ದಲಿಂಗಪುರದಲ್ಲಿ ಕಳವು ಪ್ರಕರಣಗಳು…
Read More »ದೆಹಲಿ: ಭಾರತ್ ಮಂಟಪಂನಲ್ಲಿ ನಡೆದ ‘ಇಂಡಿಯಾ ಎಐ ಶೃಂಗಸಭೆ’ಯ ವೇಳೆ ಯುವ ಕಾಂಗ್ರೆಸ್ ನಾಯಕರು ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರವಾಗಿ…
Read More »ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆ ಬಳಿ ಕಳೆದ ಡಿಸೆಂಬರ್ನಲ್ಲಿ ಸಂಭವಿಸಿದ್ದ ಭೀಕರ ಹೀಲಿಯಂ ಸಿಲಿಂಡರ್ ಸ್ಫೋಟದ ಬೆನ್ನಲ್ಲೇ ಮೈಸೂರು ನಗರ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರ…
Read More »ದಾವಣಗೆರೆ: ಎಂಸಿಸಿ ಬಿ ಬ್ಲಾಕ್ನಲ್ಲಿರುವ ಖಾಸಗಿ ವೈದ್ಯಕೀಯ ಕಾಲೇಜಿನ ಹಾಸ್ಟೆಲ್ನಲ್ಲಿ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ವರದಿಯಾಗಿದೆ. ಮಹಾರಾಷ್ಟ್ರದ ಸತಾರ್ ಜಿಲ್ಲೆಯ ಕರಾಡ್…
Read More »ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಕಾಂಗ್ರೆಸ್ ಹಿರಿಯ ನಾಯಕ…
Read More »ಕಲಬುರಗಿ: ಬಾಗಲಕೋಟೆಯ ಘಟನೆಯ ಬೆನ್ನಲ್ಲೇ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಎರಡು ಕೋಮುಗಳ ನಡುವೆ ಭೀಕರ ಸಂಘರ್ಷ ನಡೆದಿದೆ.…
Read More »ಕಿರುತೆರೆಯ ಜನಪ್ರಿಯ ನಟಿ ಕಾವ್ಯ ಗೌಡ ಮತ್ತು ಅವರ ಓರಗಿತ್ತಿ ಪ್ರೇಮಾ ನಡುವಿನ ಕೌಟುಂಬಿಕ ಕಲಹ ಈಗ ಹೊಸ ತಿರುವು ಪಡೆದುಕೊಂಡಿದೆ. ಕಳೆದ ಕೆಲವು ದಿನಗಳಿಂದ ಪರಸ್ಪರ…
Read More »ಗದಗ: ಲೋಕಾಯುಕ್ತ ಬಲೆಯಲ್ಲಿ ಸಿಲುಕಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ…
Read More »ಬೆಳಗಾವಿ: ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ಭೀಕರ ಕೊಲೆಯೊಂದು ನಡೆದಿದ್ದು, 50 ವರ್ಷದ ಕಲ್ಮೇಶ್ ಕೋಟಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗ್ರಾಮದ ಸಮೀಪವಿರುವ ಮೆಕ್ಕೆಜೋಳದ…
Read More »ಕನ್ನಡ ಸಾಹಿತ್ಯ ಲೋಕದ ದಿವಂಗತ ರವಿಬೆಳಗೆರೆ ಭೀಮಾ ತೀರದ ನೈಜ ಘಟನೆಗಳನ್ನು ಆಧರಿಸಿ ಬರೆದಿದ್ದ ಕಾದಂಬರಿ ಈಗ ಚಿತ್ರರೂಪ ಪಡೆಯುತ್ತಿದೆ. ಸುಮ ಜಿ. ಮತ್ತು ಶ್ರುತಿ ಅನಿಲ್…
Read More »ಹುಬ್ಬಳ್ಳಿ: ದುಬೈ ಮೂಲದ ಉದ್ಯಮಿಯೊಬ್ಬರು ಅಮೆಜಾನ್ನಲ್ಲಿ ನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಕ್ಯಾಮರಾ ಆರ್ಡರ್ ಮಾಡಿದ್ದುಕ್ಯಾಮೆರಾ ಬದಲಿಗೆ ವಾಷಿಂಗ್ ಪೌಡರ್ ಪ್ಯಾಕೆಟ್ಗಳು ಮನೆ ಸೇರಿವೆ. ಪ್ರಸ್ತುತ ದುಬೈನಲ್ಲಿ…
Read More »ಮಂಡ್ಯ: ಬೊಂತೆಕೊಪ್ಪಲು ಸಮೀಪ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಅವರು ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು…
Read More »ಬೆಂಗಳೂರು: ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಮತ್ತು ಸೋಷಿಯಲ್ ಮೀಡಿಯಾ ಗೀಳಿಗೆ ಕಡಿವಾಣ ಹಾಕಲು ಕರ್ನಾಟಕ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ…
Read More »ಮಂಗಳೂರು: ಉಳ್ಳಾಲದ ಕೊಲ್ಯ ಗ್ರಾಮದಲ್ಲಿ ಲೂಡೋ ಆಟವಾಡುತ್ತಿದ್ದ ಎಂಟು ವರ್ಷದ ಬಾಲಕಿಯೊಬ್ಬಳು ಪ್ಲಾಸ್ಟಿಕ್ ಕಾಯಿನ್ ನುಂಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಸರಗೋಡು ಜಿಲ್ಲೆಯ ಮಧೂರಿನ ರಾಜೇಶ್…
Read More »




















































































































































