freedomtvdailyupdate

ಮನರಂಜನೆ

ಯಶ್ ಅಭಿನಯದ ‘ಟಾಕ್ಸಿಕ್’ ವರ್ಸಸ್ ‘ಧುರಂಧರ್ 2’ ಕ್ಲ್ಯಾಶ್!

ಮಾರ್ಚ್ 19ಕ್ಕೆ ಮಹಾ ಸಮರ; ಯಶ್ ಅಭಿನಯದ ‘ಟಾಕ್ಸಿಕ್’ ವರ್ಸಸ್ ‘ಧುರಂಧರ್ 2’ ಕ್ಲ್ಯಾಶ್! ಸ್ಯಾಂಡಲ್‌ವುಡ್‌ನ ‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಮತ್ತು…

Read More »
ಜಿಲ್ಲೆ

ಬೆಂಗಳೂರಿನಲ್ಲಿ ನಾಳೆಯಿಂದ 5 ದಿನ ಪವರ್ ಕಟ್; ನಿಮ್ಮ ಏರಿಯಾ ಲಿಸ್ಟ್ ಇಲ್ಲಿದೆ5-day

ಬೆಂಗಳೂರು: ನಿವಾಸಿಗಳಿಗೆ ಬೆಸ್ಕಾಂ ಮಹತ್ವದ ಸೂಚನೆಯೊಂದನ್ನು ನೀಡಿದ್ದು, ನಗರದ ಹೆಬ್ಬಾಳ ಮತ್ತು ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆಯಿಂದ ಸತತ ಐದು ದಿನಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.…

Read More »
ರಾಜಕೀಯ

‘ವಿಬಿ ಜಿ ರಾಮ್‌ ಜಿ ‘ನಲ್ಲಿ ರಾಮನೂ ಇಲ್ಲ, ಸಿದ್ದರಾಮನೂ ಇಲ್ಲ;ಸಿಎಂ ಸಿದ್ದರಾಮಯ್ಯ ವ್ಯಂಗ್ಯ!

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಹೊಸ ಯೋಜನೆ ‘ವಿಬಿ ಜಿ ರಾಮ್‌ ಜಿ’ ಹೆಸರಿನಲ್ಲಿ ರಾಮನಿಲ್ಲ ಎಂದು ವ್ಯಂಗ್ಯವಾಡುವ…

Read More »
ರಾಜ್ಯ

ಬಾಂಗ್ಲಾ ಸೆರೆಯಿಂದ ಮೀನುಗಾರರ ಬಿಡುಗಡೆ; 3 ತಿಂಗಳ ನಂತರ ಕಾರ್ಮಿಕರು ವಾಪಾಸ್

ಬಾಂಗ್ಲಾದೇಶದ ಸೆರೆಯಲ್ಲಿದ್ದ ಆಂಧ್ರಪ್ರದೇಶದ 9 ಮೀನುಗಾರರು ಬರೋಬ್ಬರಿ ಮೂರು ತಿಂಗಳ ನಂತರ ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರಂತರ ರಾಜತಾಂತ್ರಿಕ ಪ್ರಯತ್ನಗಳ ಫಲವಾಗಿ…

Read More »
ಜಿಲ್ಲೆ

ಲಕ್ಕುಂಡಿ ಅಭಿವೃದ್ಧಿಗೆ ಪ್ಲಾನ್; ಉತ್ಖನನ ಸ್ಥಳಕ್ಕೆ ಡಿಸಿ ಭೇಟಿ

ಗದಗ ಜಿಲ್ಲೆಯ ಐತಿಹಾಸಿಕ ತಾಣವಾದ ಲಕ್ಕುಂಡಿಯಲ್ಲಿ ಜೀರ್ಣೋದ್ಧಾರ ಮತ್ತು ಉತ್ಖನನ ಕಾರ್ಯಗಳು ಹೊಸ ವೇಗ ಪಡೆದುಕೊಂಡಿವೆ. ಕಳೆದ 15 ದಿನಗಳಿಂದ ನಡೆಯುತ್ತಿರುವ ಉತ್ಖನನದ ಬೆನ್ನಲ್ಲೇ, ಲಕ್ಕುಂಡಿಯನ್ನು ಅಂತರಾಷ್ಟ್ರೀಯ…

Read More »
ರಾಜಕೀಯ

‘ಹೌದು ಹುಲಿಯಾ’ Vs ‘ಹೌದು ಇಲಿಯಾ’;ಸಿಎಂ ವಿರುದ್ಧಆರ್. ಅಶೋಕ್ ವಾಗ್ದಾಳಿ

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಮಾಡಿರುವ ವಾಗ್ದಾಳಿ ಸದನದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯ ಅವರನ್ನು ಕುರಿತು ಮಾತನಾಡಿರುವ…

Read More »
ದೇಶ/ವಿದೇಶ

ಲೋಕಸಭೆಯಲ್ಲಿ ‘ಡೋಕ್ಲಾಮ್’ ಬಿರುಗಾಳಿ; ರಾಹುಲ್ Vs ಬಿಜೆಪಿ ಸಚಿವರ ವಾಕ್ಸಮರ

ಲೋಕಸಭೆಯ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ನಡೆದ ಈ ಹೈ-ಡ್ರಾಮಾ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ರಾಹುಲ್ ಗಾಂಧಿ ಭಾಷಣಕ್ಕೆ ಬಿಜೆಪಿ ಸಂಸದರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.…

Read More »
ರಾಜ್ಯ

ಪೆನ್ನಾರ್ ನದಿ ನೀರು ಹಂಚಿಕೆ ವಿವಾದ; ನ್ಯಾಯಮಂಡಳಿ ರಚನೆಗೆ ಸುಪ್ರೀಂ ಕೋರ್ಟ್ ಆದೇಶ

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ಒಂದು ತಿಂಗಳೊಳಗೆ…

Read More »
Top News

ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ; ಆಭರಣ ಪ್ರಿಯರಿಗೆ ಸಿಹಿ ಸುದ್ದಿ

ಫೆಬ್ರುವರಿ 2ರ ಸೋಮವಾರದಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಕಳೆದ ವಾರದಿಂದ ಆರಂಭವಾದ ಕುಸಿತ ಈ ವಾರವೂ ಮುಂದುವರಿದಿದ್ದು, ಚಿನ್ನದ ಬೆಲೆ ಪ್ರತಿ…

Read More »
ರಾಜಕೀಯ

ಸಿ.ಜೆ. ರಾಯ್ ಆತ್ಮಹತ್ಯೆ: ಶೂಟ್ ಮಾಡಿಕೊಂಡರು ಸೌಂಡ್ ಬರದಿರಲು ಕಾರಣವೇನು ?

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಮತ್ತು ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಡಾ. ಸಿ.ಜೆ. ರಾಯ್ ಅವರ ಆತ್ಮಹತ್ಯೆಯ ಪ್ರಕರಣದಲ್ಲಿ, ಪಿಸ್ತೂಲಿನಿಂದ ಶೂಟ್ ಮಾಡಿಕೊಂಡರೂ ಕಚೇರಿಯ…

Read More »
ರಾಜ್ಯ

ಮನುಷ್ಯತ್ವ ಮರೆತ ಸೊಸೆ; ಮಾವನಿಗೇ ಪೆಟ್ರೋಲ್ ಸುರಿದು ಬೆಂಕಿ

ತಮಿಳುನಾಡು: ಕಡಲೂರಿನಲ್ಲಿ ಮನುಷ್ಯತ್ವವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ಮಾವನ ಮೇಲೆ ಸೊಸೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದಾರುಣ ಕೃತ್ಯ ಬೆಳಕಿಗೆ ಬಂದಿದೆ.…

Read More »
Top News

ರಾಯ್ ಸಾವು; ಡೆತ್ ನೋಟ್‌ನಲ್ಲಿ ಪ್ರಭಾವಿ ರಾಜಕಾರಣಿ ಹೆಸರು?

ಸಿ.ಜೆ. ರಾಯ್ ಅವರ ನಿಗೂಢ ಸಾವು ಮತ್ತು ಅದಕ್ಕೆ ಸಿಕ್ಕಿರುವ ಸ್ಫೋಟಕ ತಿರುವು ಈಗ ಕರ್ನಾಟಕದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಉದ್ಯಮಿ ಬರೆದಿದ್ದಾರೆ ಎನ್ನಲಾದ ಒಂಬತ್ತು…

Read More »
Top News

ಅತ್ತೆ-ಸೊಸೆ ಜಗಳ ಮೂರು ಕಂದಮ್ಮಗಳ ಬಲಿ;ಬಾದಾಮಿಯಲ್ಲಿ ಭೀಕರ ದುರಂತ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಭೀಕರ ದುರಂತವೊಂದು ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನಲೆ ಅತ್ತೆಯ ಕಿರುಕುಳದಿಂದ ಮನನೊಂದ ಗೃಹಿಣಿ ರೂಪಾ ಹನುಮಂತಗೌಡರ…

Read More »
Top News

ಬಜೆಟ್‌ನಲ್ಲಿಅನ್ಯಾಯವಾಗಿಲ್ಲ;ಕಾಂಗ್ರೆಸ್ ಟೀಕೆಗಳಿಗೆ ಹೆಚ್‌ಡಿಕೆ ತಿರುಗೇಟು

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2026-27ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಬೆಂಬಲಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ. ಈ ಬಜೆಟ್ ಕರ್ನಾಟಕದ…

Read More »
#Exclusive News

ಸಿ.ಜೆ. ರಾಯ್ ಆತ್ಮಹತ್ಯೆ ಕೇಸ್‌ನಲ್ಲಿ ಡೆತ್ ನೋಟ್ ಪತ್ತೆ; ಪತ್ರದಲ್ಲಿ ಏನಿದೆ?

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ಅವರು ಸಾವಿಗೂ ಮುನ್ನ ವಿವರವಾದ ಡೆತ್ ನೋಟ್ ಬರೆದಿಟ್ಟಿರುವುದು…

Read More »
#Exclusive News

ಯಾವ ಹೈಸ್ಪೀಡ್ ರೈಲೂ ಬರಲ್ಲ! ಕೇಂದ್ರ ಬಜೆಟ್ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕಿಡಿ

ಕೇಂದ್ರ ಬಜೆಟ್ 2026-27ರ ಘೋಷಣೆಗಳ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಜೆಟ್‌ನಿಂದ ಕರ್ನಾಟಕಕ್ಕೆ ಮತ್ತು ವಿಶೇಷವಾಗಿ ಬೆಂಗಳೂರಿಗೆ ಯಾವುದೇ ದೊಡ್ಡ…

Read More »
Top News

ಬಜೆಟ್ 2026: ಬಟ್ಟೆ, ಮೊಬೈಲ್, ಔಷಧ ಅಗ್ಗ! ಯಾವುದರ ಬೆಲೆ ಏರಿಕೆ?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಈ ಬಾರಿಯ ಬಜೆಟ್ ಸಾಮಾನ್ಯ ಜನರ ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರಲಿದೆ. ಆರೋಗ್ಯ ಕ್ಷೇತ್ರಕ್ಕೆ…

Read More »
Top News

ಬಜೆಟ್ 2026-27: ರಾಜ್ಯಗಳ ಅಭಿವೃದ್ಧಿಗೆ 1.4 ಲಕ್ಷ ಕೋಟಿ ರೂ. ಅನುದಾನ ಘೋಷಣೆ!

ಕೇಂದ್ರ ಸರ್ಕಾರವು 2026-27ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯಗಳ ಆರ್ಥಿಕ ಸಬಲೀಕರಣಕ್ಕೆ ದೊಡ್ಡ ಕೊಡುಗೆ ನೀಡಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು ಅಂಗೀಕರಿಸುವ ಮೂಲಕ, ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ…

Read More »
Top News

ರೈಲ್ವೆ ವಲಯಕ್ಕೆ ನಿರ್ಮಲಾ ಸೀತಾರಾಮನ್ ಬಂಪರ್ ಗಿಫ್ಟ್;ವೇಗ ಪಡೆದ ಬೆಂಗಳೂರು ಟು ಚೆನ್ನೈ ಪ್ರಯಾಣ

ಕೇಂದ್ರ ಬಜೆಟ್ 2026ರಲ್ಲಿ ಭಾರತೀಯ ರೈಲ್ವೆ ವಲಯಕ್ಕೆ ಭಾರಿ ಕೊಡುಗೆ ನೀಡಲಾಗಿದ್ದು, ವಿಶೇಷವಾಗಿ ದಕ್ಷಿಣ ಭಾರತದ ನಗರಗಳಾದ ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್ ನಡುವೆ ಸಂಚಾರ ವ್ಯವಸ್ಥೆಯನ್ನು…

Read More »
Top News

400 ಕೋಟಿ ದರೋಡೆ ಕೇಸ್‌ಗೆ ಬಿಗ್ ಟ್ವಿಸ್ಟ್; ತನಿಖಾ ತಂಡದ ವಿರುದ್ಧವೇ ತಿರುಗಿಬಿದ್ದ ದೂರುದಾರ!

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ನಡೆದಿದೆ ಎನ್ನಲಾದ ದೇಶದ ಅತಿದೊಡ್ಡ 400 ಕೋಟಿ ರೂಪಾಯಿ ದರೋಡೆ ಪ್ರಕರಣವು ಈಗ ತನಿಖಾ ಸಂಸ್ಥೆ ಮತ್ತು ದೂರುದಾರರ ನಡುವಿನ ಸಂಘರ್ಷಕ್ಕೆ ಸಾಕ್ಷಿಯಾಗಿದೆ.…

Read More »
#Exclusive News

ಬಜೆಟ್ ಬೆನ್ನಲ್ಲೇ ಬಂತು ಬ್ಯಾಡ್ ನ್ಯೂಸ್; ಸಿಲಿಂಡರ್ ಬೆಲೆ ಏರಿಕೆ!

ಇಂದು ದೇಶದ ಆರ್ಥಿಕತೆಯ ದಿಕ್ಸೂಚಿ ಎನಿಸಿದ ಕೇಂದ್ರ ಬಜೆಟ್ ಮಂಡನೆಯಾಗುತ್ತಿರುವಾಗಲೇ, ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಮೇಲೆ ₹49…

Read More »
#Exclusive News

ಸಾವಿಗೆ ಕಾರಣರಾದವರು ಕರ್ಮ ಅನುಭವಿಸಲೇಬೇಕು; ಸಿ.ಜೆ. ರಾಯ್ ನಿಧನಕ್ಕೆ ನಟ ಭುವನ್ ಪೊನ್ನಣ್ಣ ಮಾರ್ಮಿಕ ನುಡಿ

ರಿಯಲ್ ಎಸ್ಟೇಟ್ ಲೋಕದ ಧ್ರುವತಾರೆ, ಸಾವಿರಾರು ಕೋಟಿ ರೂಪಾಯಿಗಳ ಉದ್ಯಮ ಸಾಮ್ರಾಜ್ಯದ ಅಧಿಪತಿ ಸಿ.ಜೆ. ರಾಯ್ ಅವರ ನಿಗೂಢ ಸಾವು ಈಗ ಕೇವಲ ಉದ್ಯಮ ರಂಗವನ್ನಷ್ಟೇ ಅಲ್ಲದೆ,…

Read More »
ಜ್ಯೋತಿಷ್ಯ

ಮಾಘ ಹುಣ್ಣಿಮೆ 1ಫೆಬ್ರವರಿ 2026; ಪುಣ್ಯ ಸ್ನಾನ ಮತ್ತು ದಾನ ಮಾಡಿದರೆ ಶುಭ ಲಾಭ

ಮಾಘ ಹುಣ್ಣಿಮೆ ಹಿಂದೂ ಧರ್ಮದಲ್ಲಿ ಅತ್ಯಂತ ಶುಭ ದಿನವೆಂದು ಪರಿಗಣಿಸಿ ಆಚರಿಸಲಾಗುತ್ತದೆ. ಆ ದಿನ ಪವಿತ್ರ ನದಿಗಳಲ್ಲಿ ಸ್ನಾನ ಮಾಡುವುದರಿಂದ , ದಾನ ನೀಡುವುದು ಮತ್ತು ಪೂಜೆ…

Read More »
#Exclusive News

ಲೋಕಾ ಬಲೆಗೆ ಬಿದ್ದ ತುಮಕೂರು PSI ಚೇತನ್ ಕುಮಾರ್; ಲಂಚ ಪಡೆಯುತ್ತಿದ್ದ ವೇಳೆ ಲಾಕ್

ತುಮಕೂರು : ರಾಜ್ಯದ ಪೊಲೀಸ್ ವಿಭಾಗದಲ್ಲಿ ಇತ್ತೀಚಿಗೆ ಅಧಿಕಾರ ದುರುಪಯೋಗ ಮತ್ತು ಲಂಚ ಪ್ರಕರಣಗಳು ಹೆಚ್ಚಾಗ್ತಾ ಇದ್ದು ಇಲಾಖೆ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುವಂತಾಗಿದೆ. PSI ಚೇತನ್…

Read More »
Freedom TV

ಉದ್ಯಮಿ ಡಾ. ಸಿ.ಜೆ.ರಾಯ್ ಆತ್ಮಹತ್ಯೆ; ಸಹೋದರ ಸಿ.ಜೆ. ಬಾಬು ಬಿಚ್ಚಿಟ್ಟ ಸತ್ಯವೇನು?

ಬೆಂಗಳೂರು: ಲ್ಯಾಂಗ್ಫೋರ್ಡ್ ರಸ್ತೆಯಲ್ಲಿನ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿ ನಡೆದ ಪ್ರಸಿದ್ಧ ಉದ್ಯಮಿ ಡಾ. ಸಿ.ಜೆ. ರಾಯ್ ಅವರ ಆತ್ಮಹತ್ಯೆ ದೇಶಾದ್ಯಾಂತ ಆಘಾತ ಮೂಡಿಸಿದೆ. ಅಶೋಕ್ ನಗರ ಪೊಲೀಸ್…

Read More »
ಜಿಲ್ಲೆ

ಸೋಲಾರ್ ಪ್ಲಾಂಟ್ ನಲ್ಲಿ ಕಾಣಿಸಿಕೊಂಡ ಬೃಹತ್‌ ಹೆಬ್ಬಾವು; ಉರಗ ತಜ್ಞರಿಂದ ರಕ್ಷಣೆ

ತುಮಕೂರು: ತಾಲೂಕಿನ ಹಟ್ಟಿಹಳ್ಳಿಯ ಸೋಲಾರ್ ಪ್ಲಾಂಟ್‌ನಲ್ಲಿ ಕೆಲ ದಿನಗಳಿಂದ ಸಂಚರಿಸುತ್ತಿದ್ದ ಸುಮಾರು 6 ವರ್ಷದ, 42 ಕೆಜಿ ತೂಕದ ಹೆಣ್ಣು ಹೆಬ್ಬಾವನ್ನು ಉರಗ ತಜ್ಞ ಬಾಣಸಂದ್ರ ರವೀಶ್…

Read More »
ಲೈಫ್ ಸ್ಟೈಲ್

ನೀವು ಈಗ ಹಳೆಯ ವ್ಯಕ್ತಿಯಲ್ಲ..! 7 ವರ್ಷಕ್ಕೊಮ್ಮೆ ನಮ್ಮ ದೇಹ ಬದಲಾಗುತ್ತಾ?

ನಿಮ್ಮ ಹಳೆಯ ದೇಹ ಈಗ ನಿಮ್ಮ ಜೊತೆ ಇಲ್ಲ.. ಪ್ರತಿ 7 ವರ್ಷಕ್ಕೊಮ್ಮೆ ಏನಾಗುತ್ತೆ ಗೊತ್ತಾ?. ನಮ್ಮ ದೇಹ ಪ್ರತಿ 7 ವರ್ಷಕ್ಕೊಮ್ಮೆ ಹೊಸದಾಗುತ್ತದೆ. ಹೀಗೂ ಉಂಟಾ!…

Read More »
ರಾಜಕೀಯ

ಕುನಿಗನಹಳ್ಳಿ ಗ್ರಾ.ಪಂ ಎಲೆಕ್ಷನ್​​​ನಲ್ಲಿ​ ಅವಿರೋಧ ಆಯ್ಕೆ..!

ಹಾಸನ ಜಿಲ್ಲೆಯ ಕುನಿಗನಹಳ್ಳಿಲ್ಲಿಂದು ಗ್ರಾಮ ಪಂಚಾಯಿತಿ ಎಲೆಕ್ಷನ್​ ನಡೆದಿದ್ದು,ಚುನಾವಣಾ ಪ್ರಕ್ರಿಯೆಯನ್ನು ತಹಸೀಲ್ದಾರ್ ನೆರವೇರಿಸಿ ನೂತನ ಅಧ್ಯಕ್ಷರಾಗಿ ಪ್ರಕಾಶ್ ಹಾಗೂ ಉಪಾಧ್ಯಕ್ಷರಾಗಿ ಶಶಿಕಲಾ ಆಯ್ಕೆ ಆಗಿರುವುದಾಗಿ ತಿಳಿಸಿದರು.. ಅಧ್ಯಕ್ಷರಾಗಿ…

Read More »
ರಾಜ್ಯ

ರಾಜ್ಯದ ಜನರಿಗೆ KERC ಶಾಕ್​​..!

ರಾಜ್ಯದ ಜನರಿಗೆ ಸರ್ಕಾರ ಶಾಕ್​ ಮೇಲೆ ಶಾಕ್​ ಕೊಡ್ತಿದೆ..ಇದರ ಬೆನ್ನಲ್ಲೆ ಸರ್ಕಾರ ಜನರಿಗೆ ಕರೆಂಟ್​ ಶಾಕ್​​ ಕೊಟ್ಟಿದೆ.. ಈಗಾಗಲೇ ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ…

Read More »
Top News

ಗೃಹಲಕ್ಷ್ಮಿಯರಿಗೆ ಇನ್ಮುಂದೆ 4000 ಸಿಗುತ್ತೆ..?

ಗೃಹ ಲಕ್ಷ್ಮಿ ಯೋಜನೆಯಿಂದ ಏನಾಗುತ್ತೆ ಎಂದು ಪ್ರಶ್ನೆ ಕೇಳೋರಿಗೆ ಕಾಂಗ್ರೆಸ್​ ಎಂಎಲ್​ಎ ಮುಟ್ಟಿ ನೋಡಿಕೊಳ್ಳುವಂತೆ ಉತ್ತರಿಸಿದ್ದಾರೆ. ಬಡವರಿಗೆ ಪ್ರತಿವರ್ಷ 24,000 ಕೊಟ್ಟರೆ ಅವರ ಬದುಕಿನಲ್ಲಿ ಬದಲಾವಣೆ ಬರುತ್ತೆ…

Read More »
ಕ್ರಿಕೆಟ್

ಒಂದೇ ಓವರ್​​ನಲ್ಲಿ 6 ಸಿಕ್ಸ್​​ ಸಿಡಿಸಿದ ಬ್ಯಾಟರ್ಸ್​​ ಇವರೇ ನೋಡಿ…!

ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 5 ಬ್ಯಾಟರ್​ಗಳು ಒಂದೇ ಓವರ್​ನಲ್ಲಿ 6 ಸಿಕ್ಸ್ ಸಿಡಿಸಿದ್ದಾರೆ. ಇವರಲ್ಲಿ ಮೊದಲಿಗರು ಸೌತ್ ಆಫ್ರಿಕಾದ ಹರ್ಷಲ್ ಗಿಬ್ಸ್​. 2007ರ ಏಕದಿನ ವಿಶ್ವಕಪ್​ ಪಂದ್ಯದಲ್ಲಿ ಗಿಬ್ಸ್…

Read More »
Health

ನೀವೇನಾದ್ರೂ ಮಾವಿನ ಹಣ್ಣು ಖರೀದಿಸ್ತಿರಾ ಹುಷಾರ್​..!

ಮಾರುಕಟ್ಟೆಯಲ್ಲಿ ಲಭ್ಯವಿರುವ ಹೆಚ್ಚಿನ ಹಣ್ಣುಗಳನ್ನು ರಾಸಾಯನಿಕವಾಗಿ ಸಂಸ್ಕರಿಸಲಾಗುತ್ತದೆ. ಇವು ಆರೋಗ್ಯಕ್ಕೆ ಅಪಾಯವನ್ನುಂಟುಮಾಡಬಹುದು. ನೈಸರ್ಗಿಕವಾಗಿ ಮಾಗಿದ ಹಣ್ಣುಗಳನ್ನು ಆಯ್ಕೆ ಮಾಡುವುದು ಬಹಳ ಮುಖ್ಯ. ಕೃತಕವಾಗಿ ಮಾಗಿದ ಮಾವಿನಹಣ್ಣನ್ನು ಹೇಗೆ…

Read More »
ರಾಜಕೀಯ

ರನ್ಯಾ ರಾವ್ ಪ್ರಕರಣದಲ್ಲಿ ಸಚಿವರು ಭಾಗಿಯಾಗಿದ್ದರೆ ಸಿಬಿಐ ಬಯಲಿಗೆಳೆಯುತ್ತಾರೆ; ಗೃಹಸಚಿವ ಜಿ. ಪರಮೇಶ್ವರ

ಬೆಂಗಳೂರು:  ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಕೇಸ್ ಕನ್ನಡಿಗರು ಅಂದುಕೊಳ್ಳುವಷ್ಟು ಸುಲಭವಾಗಿಲ್ಲ. ಈ ಬಗ್ಗೆ ಸದನದಲ್ಲಿ ಚರ್ಚೆಗೆ ಬಂದಾಗ ಉತ್ತರ ನೀಡಿದ ಗೃಹಸಚಿವ ಜಿ.ಪರಮೇಶ್ವರ್ ರನ್ಯಾರಾವ್…

Read More »
ರಾಜಕೀಯ

ಡಿಕೆಶಿ ಕೆಂಪೇಗೌಡ್ರು ಕಟ್ಟಿದ ಬೆಂಗಳೂರನ್ನು ಛಿದ್ರ ಛಿದ್ರ ಮಾಡ್ತಿದ್ದಾರೆ; ಆರ್ ಅಶೋಕ್ ಆರೋಪ

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಡಿ.ಕೆ.ಶಿವಕುಮಾರ್ ಅವರ ತಂದೆ ಕೆಂಪೇಗೌಡ, ಅವರ ತಂದೆಯ ಬಗ್ಗೆ…

Read More »
Top News

ಕೊಪ್ಪಳ ಅತ್ಯಾಚಾರ ಪ್ರಕರಣ; ಮೂರನೇ ಆರೋಪಿ ನ್ಯಾಯಾಂಗ ಬಂಧನಕ್ಕೆ

ಕೊಪ್ಪಳ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿ ಶರಣಬಸವನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್​ಪಿ ಡಾ.ರಾಮ್‌ ಎಲ್. ಅರಸಿದ್ಧಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ…

Read More »
Top News

ಪುಣ್ಯಕ್ಷೇತ್ರ ನದಿ ತೀರದಲ್ಲಿ ಶಾಂಪೂ, ಸೋಪು ನಿಷೇಧಿಸಿ; ಸಚಿವ ಈಶ್ವರ್ ಖಂಡ್ರೆ

ಕರ್ನಾಟಕದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ…

Read More »
ರಾಜ್ಯ

ರಶ್ಮಿಕಾಗೆ ಭದ್ರತೆ ನೀಡಿ; ಕೇಂದ್ರಕ್ಕೆ ಕೊಡವ ಸಮುದಾಯ ಮನವಿ

ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡಬೇಕೆಂದು ಕೊಡವ ನ್ಯಾಷನಲ್ ಸಂಘಟನೆ ಅಧ್ಯಕ್ಷ ನಂದಿನೆರವಂಡ ನಾಚಪ್ಪ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿಂದೆ ಶಾಸಕ ರವಿಕುಮಾರ್ ಗಣಿಗ…

Read More »
ರಾಜ್ಯ

ಬೆಳ್​​ಬೆಳಗ್ಗೆ APMC ಮಾರುಕಟ್ಟೆಗೆ ಉಪಲೋಕಾಯುಕ್ತ ದಾಳಿ

ಕೋಲಾರ: ನಗರದ ಎಪಿಎಂಸಿ ಮಾರುಕಟ್ಟೆಗೆ ಉಪಲೋಕಾಯುಕ್ತ ನ್ಯಾ. ಬಿ ವೀರಪ್ಪ ಸೋಮವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಯೋಗ್ಯ ಬೆಲೆ ಸಿಗುತ್ತಿಲ್ಲ…

Read More »
Top News

ಸಿಎಂ ಸಿದ್ದರಾಮಯ್ಯ ಆಶೀರ್ವಾದ ಪಡೆದ ತೇಜಸ್ವಿ ಸೂರ್ಯ

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮೊನ್ನೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ತೇಜಸ್ವಿ ಸೂರ್ಯ, ಶಿವಶ್ರೀ ಆರತಕ್ಷತೆ ಅದ್ದೂರಿಯಾಗಿ ನಡೆಯಿತು.…

Read More »
ರಾಜ್ಯ

ಪಾಳುಬಿದ್ದ ಕಟ್ಟಡ ಕುಸಿತ; ನಾಲ್ವರು ಮಹಿಳೆಯರು ಸಾವು

ಹಾಸನ: ಪಾಳು ಬಿದ್ದಿದ್ದ ಕಟ್ಟಡವೊಂದು ಕುಸಿದು ಬಿದ್ದು, 4 ಮಂದಿ ಬೀದಿ ಬದಿ ವ್ಯಾಪಾರಿ ಮಹಿಳೆಯರು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ಈ ಮಹಿಳೆಯರು…

Read More »
Top News

ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ; ಸಿಎಂ ಸಿದ್ದರಾಮಯ್ಯ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಹಲ್ಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

Read More »
ರಾಜ್ಯ

ಮ್ಯಾರಾಥಾನ್ ಓಟಕ್ಕೆ ಐಜಿಪಿ ಬಿ.ಆರ್.ರವಿಕಾಂತೇಗೌಡ ಚಾಲನೆ

ದಾವಣಗೆರೆ: ಮಂಜು ಮುಸುಕಿನೊಳಗೆ 5KM ಮತ್ತು 10KM ಮ್ಯಾರಥಾನ್ ಓಟದಲ್ಲಿ ಪೊಲೀಸರೊಂದಿಗೆ ನಾಗರಿಕರು ಅತ್ಯುತ್ಸಾಹದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾ ಪೊಲೀಸ್ ವತಿಯಿಂದ ಎರಡನೇ ಬಾರಿಗೆ…

Read More »
Top News

ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಹೊರ ಬರ್ತಾರೆ; ಸೂರಜ್ ರೇವಣ್ಣ

ಹಾಸನ: ಅತ್ಯಾಚರ ಕೇಸ್​ನಲ್ಲಿ ಸದ್ಯ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕುರಿತು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಹೊಳೆನರಸೀಪುರ ತಾಲೂಕಿನ ಚಾಕೇನಗಳ್ಳಿಕಟ್ಟೆ…

Read More »
ರಾಜ್ಯ

ನಿಗೂಢವಾಗಿ ಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಪತ್ತೆ!

ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಇಂದು ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು…

Read More »
Top News

ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್; ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ?

ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯೆ 16ನೇ ಬಜೆಟ್ ಮಂಡಿಸಲಿದ್ದಾರೆ.  ಬಜೆಟ್ ನಲ್ಲಿ ಸಿಎಂ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಕೊಟ್ಟಿದ್ದಾರೆ ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ.…

Read More »
Top News

ಸಿಎಂ ಸಿದ್ದರಾಮಯ್ಯ ಬಜೆಟ್ ಪ್ರಮುಖ ಘೋಷಣೆಗಳ್ಯಾವವು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ರಾಜ್ಯದ ಹಲವಾರು ಇಲಾಖೆಗಳಿಗೆ ಭರಪೂರ ಕೊಡುಗೆ ನೀಡಿದ್ದಾರೆ. ಬಜೆಟ್ ಏನೆಲ್ಲಾ ಪ್ರಮುಖ…

Read More »
ರಾಜಕೀಯ

ನಮ್ಮ ಜನಸಂಖ್ಯೆ ಪ್ರಕಾರ 60 ಸಾವಿರ ಕೋಟಿ ಕೊಡಬೇಕಿತ್ತು; ಸಚಿವ ಜಮೀರ್ ಅಹ್ಮದ್ ಖಾನ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಸಮಪಾಲು, ಸಮಬಾಳು ಎಂಬಂತೆ ಸಿಎಂ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯಕ್ಕೂ ಬಜೆಟ್ ನಲ್ಲಿ ನ್ಯಾಯ ಒದಗಿಸಿದ್ದಾರೆ ಎಂದು ಕಾಂಗ್ರೆಸ್…

Read More »
ರಾಜಕೀಯ

ಸಿಎಂ ಸಿದ್ದರಾಮಯ್ಯ ಮಂಡಿಸಿದ್ದು ಕರ್ನಾಟಕ ಬಜೆಟ್ಟಾ? ಪಾಕಿಸ್ತಾನ ಬಜೆಟ್ಟಾ? ; ಶಾಸಕ ಯತ್ನಾಳ್ ಪ್ರಶ್ನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಪಾಕಿಸ್ತಾನದ ಬಜೆಟ್ಟಾ ಅಥವಾ ಕರ್ನಾಟಕದ ಬಜೆಟ್ಟಾ ಎಂದು ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಪ್ರಶ್ನಿಸಿದ್ದಾರೆ. ಈ ಕುರಿತು ಮಾತನಾಡಿದ…

Read More »
ರಾಜಕೀಯ

ಸಿಎಂ ಪತ್ನಿಗೆ ಬಿಗ್ ರಿಲೀಫ್; ಇ.ಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್

ಹುಬ್ಬಳ್ಳಿ: ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಇಡಿ ಸಮನ್ಸ್ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅರ್ಜಿಯ…

Read More »
ರಾಜಕೀಯ

ಕಟ್ಟಡ ಕಾರ್ಮಿಕರ ನೋವುಗಳಿಗೆ ಮಿಡಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್​​ ಇದಾಗಿದ್ದು.2025-2026ನೇ ಸಾಲಿನ ಆಯವ್ಯಯವನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿದ್ದಾರೆ.ಮುಂಗಡ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಮಿಕರು,…

Read More »
ರಾಜಕೀಯ

ಸಿದ್ದರಾಮಯ್ಯ ಬಜೆಟ್ ಬೋಗಸ್ ಎಂದ ಆಪ್ ನಾಯಕ ಮುಖ್ಯಮಂತ್ರಿ ಚಂದ್ರು

ಬೆಂಗಳೂರು:  ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಂಡಿಸಿರುವ ಬಜೆಟ್ ನಲ್ಲಿ ಪಂಚ ಗ್ಯಾರಂಟಿಗಳ ಖರ್ಚಿನ ನಿಖರ ಮೊತ್ತವೇ ಸರಕಾರಕ್ಕೆ ಗೊತ್ತಿಲ್ಲದಂತಾಗಿದೆ ಎಂದು  ಎಎಪಿ ನಾಯಕ ಮುಖ್ಯಮಂತ್ರಿ…

Read More »
Freedom TV

ಅಲ್ಪಸಂಖ್ಯಾತರಿಗೆ ಗುಡ್​ ನ್ಯೂಸ್​..!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಜೆಟ್ ಮಂಡಿಸಿದರು. ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಮುನ್ನೋಟದೊಂದಿಗೆ ಸಿದ್ಧಪಡಿಸಿರುವ ನಮ್ಮ ಈ ಬಜೆಟನ್ನು ಸಮಸ್ತ ಕನ್ನಡಿಗರಿಗೆ ಅರ್ಪಿಸುತ್ತಿದ್ದೇನೆ. ನಾನು ಮಂಡಿಸುತ್ತಿರುವ ಈ…

Read More »
Top News

ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್; ಬೆಂಗಳೂರಿಗೆ ಸಿಕ್ಕಿದ್ದೇನು?

ಸಿಎಂ ಸಿದ್ದರಾಮಯ್ಯ 2025-26 ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದು, ಬೆಂಗಳೂರಿಗೆ ಭರಪೂರ ಅನುದಾನ ಘೋಷಿಸಿದ್ದಾರೆ, ಹಾಗಿದ್ರೇ ಸಿಎಂ ದಾಖಲೆಯೆ 16ನೇ ಬಜೆಟ್​ನಲ್ಲಿ ಬೆಂಗಳೂರಿಗೆ ಏನೆಲ್ಲಾ ಅನುದಾನಗಳು ಸಿಕ್ಕಿವೆ…

Read More »
Top News

500 ಹೊಸ ಪಬ್ಲಿಕ್ ಶಾಲೆಗಳ ಆರಂಭ; ಬಜೆಟ್​ನಲ್ಲಿ ಸಿಎಂ ಘೋಷಣೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್‌ನಲ್ಲಿ 500 ಹೊಸ ಪಬ್ಲಿಕ್ ಶಾಲೆಗಳ ಆರಂಭಿಸುವುದಾಗಿ ಘೋಷಿಸಿದ್ದಾರೆ. 100 ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ಥಾಪನೆ ಜೊತೆಗೆ…

Read More »
Top News

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು..!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ…

Read More »
Top News

ರಿಟೈರ್ಡ್ ಟೈಮಲ್ಲಿ ಲೂಟಿ – ಲೋಕ ಬಲೆಗೆ ಚೀಫ್ ಇಂಜಿನಿಯರ್

ಕಲಬುರಗಿ: ಈ ತಿಂಗಳು ನಿವೃತ್ತಿಯಾಗುತ್ತಿರುವ ರಾಜ್ಯ ಹೆದ್ದಾರೆ ಅಭಿವೃದ್ಧಿ ಯೋಜನಾಧಿಕಾರಿ ಜಗನ್ನಾಥ ಹಲಿಂಗೆ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಕಲಬುರಗಿ ಲೋಕೋಪಯೋಗಿ ವಿಭಾಗದ ಚೀಫ್ ಇಂಜಿನಿಯರಾಗಿದ್ದ…

Read More »
ರಾಜಕೀಯ

ಮೀನುಗಾರರಿಗೆ ಭರ್ಜರಿ ಗಿಫ್ಟ್​​ ಸಿಎಂ ಸಿದ್ದು..!!

ಮೀನುಗಾರಿಕೆಗೆ ಸಂಬಂಧಿಸಿದ ರಸ್ತೆಗಳ ಅಭಿವೃದ್ಧಿಗೆ ₹30 ಕೋಟಿ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರು 4 ಚಕ್ರ ವಾಹನ ಖರೀದಿಸಲು ₹3 ಲಕ್ಷ ಸಹಾಯಧನ…

Read More »
Top News

ಬರೋಬ್ಬರಿ 3 ಗಂಟೆ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ಇದರೊಂದಿಗೆ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ಸುದೀರ್ಘ ಮೂರುವರೆ ಗಂಟೆಗಳ ಕಾಲ ಅವರು ಬಜೆಟ್‌ ಭಾಷಣ ಮಾಡಿದ್ದಾರೆ.4…

Read More »
Top News

ಐಪಿಎಸ್ ಡಿ.ರೂಪಾ ಮೌದ್ಗಿಲ್ ವರ್ಗಾವಣೆ

ಬೆಂಗಳೂರು: ಡಿಐಜಿ ವರ್ತಿಕಾ ಕಟಿಯಾರ್ ಅವರ ವರ್ಗಾವಣೆ ಬೆನ್ನಲ್ಲೇ ರಾಜ್ಯ ಆಂತರಿಕ ಭದ್ರತಾ ವಿಭಾಗದ ಐಜಿಪಿ ಡಿ. ರೂಪಾ ಮೌದ್ಗಿಲ್ ಅವರನ್ನು ಸಹ  ವರ್ಗಾವಣೆ ಮಾಡಲಾಗಿದೆ ಆಂತರಿಕ…

Read More »
ರಾಜಕೀಯ

ಹಕ್ಕಿಜ್ವರ ಯಾರು ಆತಂಕ ಪಡುವ ಅಗತ್ಯವಿಲ್ಲ; ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾಗಿದ್ದರೂ ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ, ಆದ್ದರಿಂದ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್ ಹೇಳಿದರು. ಈ ಕುರಿತು…

Read More »
Top News

ಮಾರ್ಚ್ 7ಕ್ಕೆ ಗೃಹಸಚಿವ ಅಮಿತ್ ಶಾ ಬೆಂಗಳೂರಿಗೆ ಭೇಟಿ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಸ್ಪತ್ರೆ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ. ಕೇಂದ್ರ…

Read More »
ರಾಜಕೀಯ

ರಾಜ್ಯ ಬಜೆಟ್ ಅಧಿವೇಶನದಲ್ಲಿ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ಪರಿಶೀಲನಾ ವರದಿ ಮಂಡನೆ’!

ಬೆಂಗಳೂರು: ಬೆಂಗಳೂರಿನ ಆಡಳಿತ ಸುಧಾರಣೆಗಾಗಿ ಗರಿಷ್ಠ 7 ಪಾಲಿಕೆಗಳನ್ನಾಗಿ ಬಿಬಿಎಂಪಿಯನ್ನು ವಿಂಗಡಿಸುವುದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಸೇರಿದಂತೆ ಹಲವು ಮಹತ್ವದ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ಇಂದು…

Read More »
Top News

ರನ್ಯಾ ರಾವ್ ಐಷಾರಾಮಿ ಫ್ಲಾಟ್ ಮೇಲೆ ದಾಳಿ; ಅಪಾರ ಪ್ರಮಾಣದ ನಗದು, ಚಿನ್ನ ವಶ..!

ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದರು ಅನ್ನುವ ಆರೋಪದಲ್ಲಿ ನಟಿ ರನ್ಯಾ ರಾವ್ ಅರೆಸ್ಟ್ ಆಗಿದ್ದಾರೆ. ದುಬೈಯಿಂದ ಬಂದಿದ್ದ ಅವರು ಬರೋಬ್ಬರಿ 14.8ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿರುವಾಗ…

Read More »
ರಾಜಕೀಯ

ಮತ್ತೊಂದು ಕರ್ನಾಟಕ ಬಂದ್?; ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ..!

ಬೆಂಗಳೂರು: ರಾಜ್ಯ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ಕರ್ನಾಟಕ ಬಂದ್ ಮಾಡುವದಾಗಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ತಿಳಿಸಿದೆ. ಈ ಕುರಿತು ಮಾತನಾಡಿದ ಒಕ್ಕೂಟದ…

Read More »
Top News

ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗ್ತಾರೆ; ನೊಣವಿನಕೆರೆ ಅಜ್ಜಯ್ಯ ಭವಿಷ್ಯ

ಯಾದಗಿರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ನೊಣವಿನಕೆರೆ ಅಜ್ಜಯ್ಯ ಭವಿಷ್ಯ ನುಡಿದಿದ್ದಾರೆ. ಯಾದಗಿರಿ ಜಿಲ್ಲೆಯ ಅಬ್ಬೆತುಕೂರಿನ ವಿಶ್ವರಾಧ್ಯರ ಮಠದಲ್ಲಿ ಮಾತನಾಡಿದ ಅವರು, ರೈತರ…

Read More »
Freedom TV

ಲಾರಿ ಅಪಘಾತ; ಮೂವರು ಮೃತ

ಚಿತ್ರದುರ್ಗ: ಬೆಳಂ ಬೆಳಗ್ಗೆ ಸಂಭವಿಸಿದ ಲಾರಿ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ಸಿಬಾರ ಗ್ರಾಮದ ಹೆದ್ದಾರಿರಯಲ್ಲಿ ಈ ಘಟನೆ ನಡೆದಿದೆ, ಲಾರಿಯೊಂದು ಟೈರ್ ಸ್ಫೋಟಗೊಂಡ…

Read More »
Top News

ಸಿದ್ದರಾಮಯ್ಯ ಕಾಂಗ್ರೆಸ್ ನ ಕೊನೆಯ ಸಿಎಂ; ಸಂಸದ ಗೋವಿಂದ ಕಾರಜೋಳ

ಬೀದರ್: ರಾಜ್ಯ ಕಾಂಗ್ರೆಸ್ ನಲ್ಲಿ ಯಾರೇ ತಿಪ್ಪರಲಾಗ ಹಾಕಿದರು ಕೂಡ ಸಿಎಂ ಆಗಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ನ ಕೊನೆಯ ಸಿಎಂ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ…

Read More »
ರಾಜಕೀಯ

ಸರ್ಕಾರ ದಿವಾಳಿ ಆಗಿದೆ, ಆದ್ರೂ ಶಾಸಕರಿಗೆ ರಿಕ್ಲೈನರ್ ಚೇರ್ ಬೇಕು..!?

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದೆ. ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಲಿದ್ದಾರೆ. ಈ ಹಿನ್ನಲೆ ಶಾಸಕರಿಗೆ ಮದ್ಯಾಹ್ನ ವಿಶ್ರಾಂತಿ ಪಡೆಯಲು ಸ್ಷೀಕರ್ ಯು.ಟಿ.ಖಾದರ್…

Read More »
ರಾಜಕೀಯ

ವೇತನ ಹೆಚ್ಚಳದ ಅವಶ್ಯಕತೆ ನನಗಿಲ್ಲ; ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು: ಕರ್ನಾಟಕ ಶಾಸಕರಿಗೆ ವೇತನ ಭತ್ಯೆ ಹೆಚ್ಚಳ ಆಗಬೇಕು ಅನ್ನೋ ವಿಚಾರ ಸಾರ್ವಜನಿಕರಿಂದ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಈ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ ಬಿಜೆಪಿಯ ಹಿರಿಯ…

Read More »
Top News

ಜನಸಾಮಾನ್ಯರಿಗೆ ಬೆಲೆ ಏರಿಕೆಯ ಬರೆ; ಶಾಸಕರಿಗೆ ವೇತನ ಹೆಚ್ಚಳದ ಖುಷಿ..!

ಬೆಂಗಳೂರು: ರಾಜ್ಯದಲ್ಲಿ ಬಸ್, ಮೆಟ್ರೋ ಟಿಕೆಟ್ ದರ ಏರಿಕೆಗೆ ಸಿಲುಕಿ ಜನಸಾಮಾನ್ಯರು ಪರದಾಡುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಇನ್ನೂ ಬಂದಿಲ್ಲ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ. ಜನಸಾಮಾನ್ಯರು…

Read More »
ರಾಜಕೀಯ

ಚಿತ್ರರಂಗದವರು ಟೀಕೆ ಮಾಡಲಿ ಅಂತಾನೆ ಆ ಪದ ಬಳಸಿದ್ದು; ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗಿದ್ದು, ಇಂದಿನ ಕಲಾಪದಲ್ಲಿ ಭಾಗವಹಿಸುವ ಮೊದಲು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ನಟ್ಟು-ಬೋಲ್ಟು ಹೇಳಿಕೆಯನ್ನು ಸಮರ್ಥಿಸಿಕೊಂಡರು. ಈ ಕುರಿತು ಮಾಧ್ಯಮದ ಜೊತೆ…

Read More »
#Exclusive News

ಸಚಿವ ಸ್ಥಾನಕ್ಕೆ ಧನಂಜಯ್ ಮುಂಡೆ ರಾಜೀನಾಮೆ..!

ಮುಂಬೈ: ಕಳೆದ ಡಿಸೆಂಬರ್‌ನಲ್ಲಿ ಬೀಡ್ ಜಿಲ್ಲೆಯಲ್ಲಿ ನಡೆದ ಸರಪಂಚ್ ಸಂತೋಷ್ ದೇಶಮುಖ್ ಕೊಲೆ ಕೇಸ್ ಗೆ  ಸಂಬಂಧಿಸಿದಂತೆ ಸಚಿವ ಧನಂಜಯ್ ಮುಂಡೆ ಅವರು ತಮ್ಮ ಸಚಿವ ಸ್ಥಾನಕ್ಕೆ…

Read More »
Top News

ಕಾಪುಗೆ ಭೇಟಿ ನೀಡಿದ ನಟಿ, ಸಂಸದೆ ಕಂಗನಾ

ಉಡುಪಿ: ಕಾಪು ದೇವಸ್ಥಾನದ ಬ್ರಹ್ಮಕಲಶೋತ್ಸವ ಪ್ರಯುಕ್ತ ಮಾರಿಗುಡಿ ದೇವಸ್ಥಾನಕ್ಕೆ ನಟಿ, ಸಂಸದೆ ಕಂಗನಾ ರನೌತ್ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ. ಈ ಕುರಿತು ಸಂಸದ ಬ್ರಿಜೇಶ್…

Read More »
ಸುದ್ದಿ

ಗಾಂಜಾ ಸಹಿತ ಐಐಟಿ ಬಾಬಾ ಬಂಧನ, ಬಿಡುಗಡೆ!

ಜೈಪುರ: ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾಕುಂಭಮೇಳದಲ್ಲಿ ಐಐಟಿ ಬಾಬಾ ಎಂದೇ ಖ್ಯಾತಿ ಪಡೆದ ಅಭಯ್ ಸಿಂಗ್ ಅವರನ್ನು ಜೈಪುರ ಪೊಲೀಸರು ಬಂಧಿಸಿ ನಂತರ ಜಾಮೀನಿನ ಮೇಲೆ…

Read More »
ರಾಜಕೀಯ

ಡಿಕೆಶಿ ನಟ್ಟು-ಬೋಲ್ಟು ಹೇಳಿಕೆಗೆ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ತಿರುಗೇಟು

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಇತ್ತಿಚಿಗೆ ಕನ್ನಡ ಚಿತ್ರರಂಗವನ್ನ ಉದ್ದೇಶಿಸಿ ನೀಡಿದ ನಟ್ಟು-ಬೋಲ್ಟು ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಹಿರಿಯ ನಿರ್ದೇಶಕ…

Read More »
Top News

ಗುತ್ತಿಗೆದಾರರ ಸಂಘದಿಂದ ಸರ್ಕಾರದ ವಿರುದ್ಧ ಕಮಿಷನ್ ಆರೋಪ..

ಬೆಂಗಳೂರು:  ಕಳೆದ ಬಿಜೆಪಿ ಸರ್ಕಾದ ಅವಧಿಯಲ್ಲಿ 40% ಕಮಿಷನ್ ಪಡೆಯಲಾಗುತ್ತಿದೆ ಎಂದು ಗುತ್ತಿಗೆದಾರರ ಸಂಘದವರು ಅಂದು ಆರೋಪಿಸಿದ್ದರು. ಇದನ್ನೇ ಬ್ರಹ್ಮಾಸ್ತ್ರವಾಗಿಸಿಕೊಂಡು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೂ ಬಂದಿದೆ. ಆದ್ರೀಗ…

Read More »
ರಾಜಕೀಯ

ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯಿಸುವಷ್ಟು ದೊಡ್ಡವನು ನಾನಲ್ಲ; ಸಚಿವ ಎಂ.ಬಿ.ಪಾಟೀಲ್

ಬೆಂಗಳೂರು: ಡಿ.ಕೆ.ಶಿವಕುಮಾರ್ ರಾಜ್ಯದ ಮುಖ್ಯಮಂತ್ರಿ ಆಗೋದು ಈಗಾಗಲೇ ನಿರ್ಧಾರವಾದ ವಿಚಾರ ಅನ್ನೋ ವೀರಪ್ಪ ಮೊಯ್ಲಿ ಅವರ ಹೇಳಿಕೆಗೆ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ಕೊಟ್ಟರು. ಈ ಕುರಿತು ವಿಧಾನಸೌಧ…

Read More »
Top News

ಭಾರತೀಯ ಸಂಸ್ಕೃತಿಯನ್ನುಉಳಿಸುವ ಅನೇಕ ರಾಜಕಾರಣಿಗಳು ದೇಶದಲ್ಲಿದ್ದಾರೆ, ಅವರಲ್ಲಿ ಡಿಕೆಶಿ ಒಬ್ಬರು; ಕೆಎಸ್ಈ

ಹುಬ್ಬಳ್ಳಿ: ಡಿಕೆ ಶಿವಕುಮಾರ್ ಕುಂಭಮೇಳಕ್ಕೆ ಹೋಗ್ತಾರೆ, ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗಿಯಾಗ್ತಾರೆ. ಅವರು ಹಿಂದೂ ಧರ್ಮದ ಪೂಜೆ ಮಾಡ್ತಾರೆ. ಅಂತೆಯೆ ಸಿಎಂ ಸಿದ್ದರಾಮಯ್ಯ ಅವರಿಗೂ ಒಳ್ಳೆಯ ಬುದ್ದಿ ಬರಲಿ…

Read More »
Top News

ಪರ ಸ್ತ್ರೀ ಜೊತೆ ಸರಸ: ಸುಪಾರಿ ಕೊಟ್ಟು ಗಂಡನ ಕಾಲು ಮುರಿಸಿದ ಪತ್ನಿ!

ಕಲಬುರಗಿ: ಪರ ಸ್ತ್ರೀ ಜೊತೆ ಸಲುಗೆಯಿಂದ ಇದ್ದ ಪತಿಯ ಕಾಲು ಮುರಿಯಲು ಆತನ ಪತ್ನಿಯೇ ಸುಪಾರಿ ನೀಡಿರುವ ಘಟನೆ ಕಲಬುರಗಿ ನಗರದ ಅತ್ತರ ಕಂಪೌಡ್ ಬಳಿ ನಡೆದಿದೆ.…

Read More »
Top News

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ತಿರಸ್ಕರಿಸಿದ ರಾಜ್ಯಪಾಲರು: ಸರ್ಕಾರಕ್ಕೆ ಬಹುದೊಡ್ಡ ಹಿನ್ನಡೆ- ಕಾರಣ ಏನು?

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆ ಮಸೂದೆ ಕುರಿತಾದ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಈ ಬಗ್ಗೆ ಸಿಎಂ ಕಚೇರಿ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ. ಇದರಿಂದ…

Read More »
Freedom TV

ಪೋಕ್ಸೋ ಪ್ರಕರಣ: ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್

ಧಾರವಾಡ: ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ಬಿಗ್ ರಿಲೀಫ್​ ಸಿಕ್ಕಿದೆ.  ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ…

Read More »
Top News

ಬಿಜೆಪಿ ಪಕ್ಷದಲ್ಲಿನ ಆಂತರಿಕ ಭಿನ್ನಾಭಿಪ್ರಾಯ ದುರದೃಷ್ಟಕರ : ಬೇಸರ ಹೊರ ಹಾಕಿದ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿತ ನಡೆಯುತ್ತಿದ್ದು, ಎಲ್ಲ ರಂಗದಲ್ಲೂ ವೈಫಲ್ಯವಾಗಿದೆ. ಜನ ಸಾಮಾನ್ಯರು, ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು, ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ…

Read More »
Top News

ಕಾಡಾನೆ ದಾಳಿಯಿಂದ ಬೈಕ್​​​ನಲ್ಲಿ ತೆರಳುತ್ತಿದ್ದ ಜರ್ಮನ್ ಪ್ರವಾಸಿಗ ಸಾವು

ಚೆನೈ: ಕೊಯಮತ್ತೂರಿನ ವಾಲ್ಪಾರೈ ಬಳಿಯ ಘಾಟಿ ರಸ್ತೆಯಲ್ಲಿ ಬೈಕ್​​​ನಲ್ಲಿ ತೆರಳುತ್ತಿದ್ದ ಜರ್ಮನ್ ಪ್ರವಾಸಿಗನ ಮೇಲೆ ಕಾಡಾನೆಯೊಂದು ದಾಳಿ ನಡೆಸಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.…

Read More »
Top News

ವಿಜಯೇಂದ್ರ ಬಗ್ಗೆ ಮಾತಾಡಿದ್ರೆ ಸಹಿಸಲ್ಲ: ಶಾಸಕ ಸುರೇಶ್ ಗೌಡ ತಿರುಗೇಟು

ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವಾಗಿ ಬಿ.ವೈ ವಿಜಯೇಂದ್ರ‌ ಪರ ಶಾಸಕ ಸುರೇಶ್ ಗೌಡ ಬ್ಯಾಟಿಂಗ್ ಮಾಡಿದ್ದಾರೆ. ಯಡಿಯೂರಪ್ಪ ಬಗ್ಗೆ ಮಾತನಾಡುವವರ ವಿರುದ್ಧ ಇನ್ನು ಹೈಕಮಾಂಡ್ ಕ್ರಮ‌ ತೆಗೆದುಕೊಂಡಿಲ್ಲ…

Read More »
Top News

ಡಿಕೆ ಶಿವಕುಮಾರ್ ಮನೆಗೆ ಭೇಟಿ ಕೊಟ್ಟ ಕಿಚ್ಚ ಸುದೀಪ್ : ಕಾರಣ ಇಲ್ಲದೆ

ಸ್ಯಾಂಡಲ್​ವುಡ್ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮನೆಗೆ ಭೇಟಿ ಕೊಟ್ಟಿದ್ದರು. ಡಿಕೆ ಶಿವಕುಮಾರ್‌ಗೆ ಸಿಸಿಎಲ್ ಪಂದ್ಯಕ್ಕೆ ಆಹ್ವಾನ ನೀಡಲು…

Read More »
Top News

ವಿದ್ಯಾರ್ಥಿನಿ ಮೇಲೆ ಮೂವರು ಶಿಕ್ಷಕರಿಂದ್ಲೇ ಗ್ಯಾಂಗ್ ರೇಪ್

ಚೆನೈ: 13 ವರ್ಷದ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅಮಾನವೀಕವಾಗಿ ಅತ್ಯಾಚಾರ ಎಸಗಿದ ಸರ್ಕಾರಿ ಶಾಲೆಯ ಮೂವರು ಶಿಕ್ಷಕರನ್ನು  ಬಂಧಿಸಿರುವ ಘಟನೆ ತಮಿಳುನಾಡಿನ ಕೃಷ್ಣಗಿರಿಯಲ್ಲಿ ನಡೆದಿದೆ. ಚಿನ್ನಸ್ವಾಮಿ, ಆರುಮುಗಂ…

Read More »
Top News

ಹೈ ಹೀಲ್ಸ್‌ ಚಪ್ಪಲಿ ಕೊಡಿಸದಿದ್ದಕ್ಕೆ ಪತಿಗೆ ಡಿವೋರ್ಸ್‌ ಕೊಟ್ಟ ಪತ್ನಿ?

ಗಂಡ ಹೈ ಹೀಲ್ಸ್‌ ಚಪ್ಪಲಿ ಕೊಡಿಸಿಲ್ಲವೆಂದು ಮಹಿಳೆಯೊಬ್ಬಳು ತನ್ನ ಪತಿಯ ವಿರುದ್ಧವೇ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಹೌದು ಹೈ ಹೀಲ್ಸ್‌…

Read More »
Top News

100 ಕೋಟಿ ಹಣ ದೋಚಿ ಪರಾರಿಯಾದ ಲೇಡಿ ಗ್ಯಾಂಗ್‌

ವಿಜಯನಗರ: ಉದ್ಯಮದಲ್ಲಿ ಹಣ ಹೂಡಿಕೆ ಮಾಡಿ, ಲಾಭ ಮಾಡಿ ಕೊಡ್ತೀವಿ ಅಂತ 100 ಕೋಟಿಗೂ ಹೆಚ್ಚು ಹಣ ಕಟ್ಟಿಸಿಕೊಂಡು ನೂರಾರು ಜನರಿಗೆ ವಂಚನೆ ಮಾಡಿರೋ ಪ್ರಕರಣ ಹೊಸಪೇಟೆಯಲ್ಲಿ ಬೆಳಕಿಗೆ…

Read More »
Top News

ಯಾದಗಿರಿ: ಬೈಕ್ ಗೆ ಸಾರಿಗೆ ಬಸ್ ಡಿಕ್ಕಿ- ಒಂದೇ ಕುಟುಂಬದ ಐವರು ದುರ್ಮರಣ

ಯಾದಗಿರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್ ಡಿಕ್ಕಿಯಾಗಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದಾರುಣ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿಯ ಸುರಪುರದ ತಿಂಥಣಿ ಬಳಿ…

Read More »
Top News

ರಾಜ್ಯಪಾಲರು ಸೂಚಿಸಿದರೆ ಮೈಕ್ರೋ ಫೈನಾನ್ಸ್ ಬಿಲ್‌ನಲ್ಲಿ ಬದಲಾವಣೆ ಮಾಡ್ತೀವಿ – ಪರಮೇಶ್ವರ್

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಹೊರಟಿರುವ ಸುಗ್ರೀವಾಜ್ಞೆಯಲ್ಲಿ ರಾಜ್ಯಪಾಲರು ಏನಾದರೂ ಬದಲಾವಣೆಗೆ ಸೂಚನೆ ಕೊಟ್ಟರೆ ಅದನ್ನು ಬದಲಾವಣೆ ಮಾಡೋದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ಸುಗ್ರೀವಾಜ್ಞೆಗೆ…

Read More »
Top News

ಬೆಂಗಳೂರಿನ ನಡುರಸ್ತೆಯಲ್ಲಿ ಹರಿದ ನೆತ್ತರು.! ಪತ್ನಿಯನ್ನ ಏಳೆಂಟು ಬಾರಿ ಚುಚ್ಚಿ…ಚುಚ್ಚಿ ಕೊಂದ ಪತಿ

ಬೆಂಗಳೂರು: ಮಗುವಿನ ಮುಂದೆಯೇ ಪತ್ನಿ ಮೇಲೆ ಚಾಕುವಿನಿಂದ ದಾಳಿ ಮಾಡಿದ ಪತಿ ಏಳೆಂಟು ಬಾರಿ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಬ್ಬಗೋಡಿಯ ವಿನಾಯಕನಗರದಲ್ಲಿ…

Read More »
Top News

ಬಿಟ್‌ಕಾಯಿನ್ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ನಲಪಾಡ್‌ಗೆ ಎಸ್‌ಐಟಿ ನೋಟಿಸ್

ಬೆಂಗಳೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಯುವ ಕಾಂಗ್ರೆಸ್ ಮುಖಂಡನಿಗೆ ಎಸ್​ಐಟಿ ಅಧಿಕಾರಿಗಳು ಶಾಕ್ ಕ ಕೊಟ್ಟಿದ್ದಾರೆ. ಇಂದು ಪ್ರಕರಣದಲ್ಲಿ ಅವರನ್ನು ಆರೋಪಿ ಎಂದು ಮಾಡಿದ್ದು, ಇದಕ್ಕೆ ಸಂಬಂಧಸಿದಂತೆ…

Read More »
Top News

20,000 ಸಸಿಗಳನ್ನು ನೆಡಲು ಮುಂದಾದ ಬಿಎಂಆರ್​ಸಿಎಲ್

ಬೆಂಗಳೂರು : ನಗರದ ಸಂಚಾರ ನಾಡಿ  ಎಂದೇ ಹೆಸರು ಪಡೆದ ‘ನಮ್ಮ ಮೆಟ್ರೋ’ ಮತ್ತೊಂದು ಸಾಮಾಜಿಕ ಕಾರ್ಯಕ್ಕೆ ಮುಂದಾಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಬರೋಬ್ಬರಿ 5.28 ಕೋಟಿ…

Read More »
Top News

ಪಂಚಾಯತಿಗಳು, ಅನುಷ್ಠಾನ ಇಲಾಖೆಗಳಿಗೆ ನರೇಗಾ ಪ್ರಶಸ್ತಿ ಘೋಷಣೆ

ಬೆಂಗಳೂರು: ಮಹಾತ್ಮಗಾಂಧಿ ನರೇಗಾ ಯೋಜನೆಯ ಅನುಷ್ಠಾದಲ್ಲಿ 2023-24ನೇ ಸಾಲಿನ ಅತ್ಯುತ್ತಮ ಸಾಧನೆ ಮಾಡಿದ ಪಂಚಾಯತಿಗಳು ಮತ್ತು ಅನುಷ್ಠಾನ ಇಲಾಖೆಗಳಿಗೆ ನರೇಗಾ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದೆ. ಅತ್ಯುತ್ತಮ ಜಿಲ್ಲಾ…

Read More »
Top News

ಬಳ್ಳಾರಿ ಬಿಮ್ಸ್​​ನಲ್ಲಿ ನಿಲ್ಲದ ಬಾಣಂತಿಯರ ಮರಣ: 2 ದಿನಗಳ ಅಂತರದಲ್ಲಿ ಇಬ್ಬರು ಸಾವು!

ಬಳ್ಳಾರಿ: ಇಲ್ಲಿನ ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದೆ. ಕೇವಲ ಎರಡು ದಿನಗಳ ಅಂತರದಲ್ಲಿ ಇಬ್ಬರು ಬಾಣಂತಿಯರು ಬಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದ…

Read More »
Top News

ನಾಳೆ ಕುಂಭಮೇಳದಲ್ಲಿ ಪ್ರಧಾನಿ ಮೋದಿ ಭಾಗಿ -ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ

ಉತ್ತರ ಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾಗವಹಿಸುತ್ತಿದ್ದು, ನಾಳೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ. ಧಾನಿ ಮೋದಿ ಬೆಳಗ್ಗೆ 10:05 ಕ್ಕೆ…

Read More »
Top News

SSLC ಪರೀಕ್ಷೆಯಲ್ಲಿ ಹಿಜಾಬ್​​​ಗೆ ಅವಕಾಶ : ಪರಮೇಶ್ವರ್

ಬೆಂಗಳೂರು: ದೇಶದಲ್ಲಿ ದೊಡ್ಡ ಮಟ್ಟದ ಸಂಚಲನಕ್ಕೆ ಕಾರಣವಾಗಿರುವ ಹಿಜಾಬ್ ನಿಷೇಧ ಪ್ರಕರಣ ಇದೀಗ ಮತ್ತೆ ಮುನ್ನಲೆಗೆ ಬಂದಿದೆ. ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹಿಜಾಬ್…

Read More »
Top News

ಕಲಬುರಗಿ : ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ -ಪೊಲೀಸರಿಂದ ತಪಾಸಣೆ

ಕಲಬುರಗಿ: ಕಲಬುರಗಿಯ ಕರುಣೇಶ್ವರ ನಗರದಲ್ಲಿರುವ ವಿಧಾನಪರಿಷತ್ ಸದಸ್ಯ ಬಿಜಿ ಪಾಟೀಲ್ ಒಡೆತನದ ಚಂದ್ರಕಾಂತ ಪಾಟೀಲ್ ಶಾಲೆಗೆ ಬಾಂಬ್ ಬೆದರಿಕೆ ಇ–ಮೇಲ್ ಬಂದಿದೆ. ಅಶೋಕ್ ನಗರ ಪೊಲೀಸ್ ಠಾಣಾ…

Read More »
Top News

ಮೋಜು-ಮಸ್ತಿಗೆ ಮನೆಗಳ್ಳತನ : ನಟಿಗೆ 3 ಕೋಟಿ ಬೆಲೆಯ ಮನೆ ಗಿಫ್ಟ್

ಬೆಂಗಳೂರು: ದೇಶದ್ಯಾಂತ ಐಷಾರಾಮಿ ಮನೆಗಳನ್ನು ಟಾರ್ಗೆಟ್ ಮಾಡಿ, ಕಳ್ಳತನ ಮಾಡುತ್ತಿದ್ದ ಕುಖ್ಯಾತ ಮನೆಗಳ್ಳನನ್ನು ಬೆಂಗಳೂರಿನ ಮಡಿವಾಳ ಪೊಲೀಸರು ಬಂಧಿಸಿದ್ದಾರೆ. ಇನ್ನು ಬಂಧಿತ ಆರೋಪಿಯನ್ನು ಸೊಲ್ಲಾಪುರ ಮೂಲದ ಪಂಚಾಕ್ಷರಿ…

Read More »
Top News

ನಮಗೆ ಉಪ್ಪಿಟ್ಟು ಬೇಡ, ಬಿರಿಯಾನಿ, ಚಿಕನ್ ಫ್ರೈ ಕೊಡಿ! ಅಂಗನವಾಡಿ ಬಾಲಕನ ಮನವಿಗೆ ಸಚಿವೆ ಒಪ್ಪಿಗೆ

ತಿರುವನಂತಪುರಂ: ಅಂಗನವಾಡಿಯಲ್ಲಿ ಉಪ್ಪಿಟ್ಟು ಬದಲಿಗೆ ಬಿರಿಯಾನಿ ಮತ್ತು ಚಿಕನ್‌ ಫ್ರೈ ನೀಡುವಂತೆ ಬಾಲಕ ಮಾಡಿದ ಮನವಿಗೆ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಒಪ್ಪಿಗೆ ಸೂಚಿಸಿದ್ದಾರೆ. ಆರೋಗ್ಯ,…

Read More »
Top News

ಬಿಬಿಎಂಪಿ ಬಾಡಿಗೆಗೆ ಪಡೆಯಲಿದೆ ಕಸ ಗುಡಿಸುವ ದುಬಾರಿ ಯಂತ್ರ!

ಬೆಂಗಳೂರು: ದುಬಾರಿ ಬೆಲೆಯ 20 ಕಸ ಗುಡಿಸುವ ಯಂತ್ರಗಳನ್ನು ವಿದೇಶದಿಂದ ಬಾಡಿಗೆಗೆ ಪಡೆಯಲು ಬಿಬಿಎಂ ಮುಂದಾಗಿದೆ. ಅದಕ್ಕಾಗಿ ಮುಂದಿನ ಏಳು ವರ್ಷಕ್ಕೆ 764 ಕೋಟಿ ವ್ಯಯಿಸಲು ನಿರ್ಧರಿಸಿದೆ.…

Read More »
Top News

ಗ್ರ್ಯಾಮಿ ರೆಡ್ ಕಾರ್ಪೆಟ್​ನಲ್ಲಿ ಸಂಪೂರ್ಣ ಬೆತ್ತಲಾದ ಬಿಯಾಂಕಾ ಸೆನ್ಸೋರಿ : ವಿಡಿಯೋ ವೈರಲ್

ಅಮೆರಿಕದ ಜನಪ್ರಿಯ ರ‍್ಯಾಪ್ ಗಾಯಕ ಕಾನ್ಯೇ ವೆಸ್ಟ್​ ಅವರು ಒಂದಷ್ಟು ವಿವಾದಗಳನ್ನು ಮಾಡಿಕೊಂಡಿದ್ದಾರೆ. ಆ ವಿವಾದಗಳ ಸಾಲಿಗೆ ಈಗ ಹೊಸದೊಂದು ಸೇರಿಕೊಂಡಿದೆ. ಫೆಬ್ರವರಿ 2ರಂದು ನಡೆದ ಸಮಾರಂಭದಲ್ಲಿ…

Read More »
Top News

ಚಾಲಕನ ನಿಯಂತ್ರಣ ತಪ್ಪಿ ವಿಸಿ ನಾಲೆಗೆ ಬಿದ್ದ ಕಾರು: ಓರ್ವ ಸಾವು, ಇಬ್ಬರು ನಾಪತ್ತೆ

ಮಂಡ್ಯ: ಚಾಲಕನ ನಿಯಂತ್ರಣ ತಪ್ಪಿ ನಾಲೆಗೆ ಕಾರು ಬಿದ್ದು ಓರ್ವ ವ್ಯಕ್ತಿ ಸಾವಪ್ಪಿರುವಂತಹ ಘಟನೆ ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ನಡೆದಿದೆ. ಕಾರು ಮಾಲೀಕ ಫಯಾಜ್…

Read More »
Top News

ಬೆಂಗಳೂರು ವಿವಿಯ ಸ್ನಾತಕೋತ್ತರ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು : ಬೆಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ವಿದ್ಯಾರ್ಥಿನಿಯೊಬ್ಬರು ಹಾಸ್ಟೆಲ್​​ನಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ವಿದ್ಯಾರ್ಥಿನಿಯನ್ನು ಹೆಚ್‌ಡಿ ಕೋಟೆಯ ಹೆಬ್ಬಲಗುಪ್ಪೆ ಹಳ್ಳಿಯ ಪಾವನ ಹೆಚ್‌ಎನ್ (23) ಎಂದು…

Read More »
Top News

ಬೆಂಗಳೂರು : ಫುಟ್​ಬಾತ್ ಮೇಲೆ ವಾಹನ ಚಲಾಯಿಸಿದ್ರೆ ಪರವಾನಗಿ ಅಮಾನತು.!

ಬೆಂಗಳೂರು: ಫುಟ್‌ಪಾತ್ ಮೇಲೆ ವಾಹನ ರೈಡಿಂಗ್ ಮಾಡಿದರೆ ಅಂತವರ ಡ್ರೈವಿಂಗ್ ಲೈಸೆನ್ಸ್ (ಡಿಎಲ್) ಅಮಾನತು ಮಾಡುಲಾಗುತ್ತದೆ ಎಂದು ಟ್ರಾಫಿಕ್ ಪೊಲೀಸರು ನಿರ್ಧಾರನ್ನು ಕೈಗೊಂಡಿದ್ದಾರೆ. ಫುಟ್‌ಪಾತ್ ಮೇಲೆ ಬೈಕ್,…

Read More »
Top News

ಸಂಗೀತ ಕಾರ್ಯಕ್ರಮದಲ್ಲಿ ದಿಢೀರ್ ಆರೋಗ್ಯದಲ್ಲಿ ಏರುಪೇರು : ಸೋನು ನಿಗಮ್ ಆಸ್ಪತ್ರೆಗೆ ದಾಖಲು

ಮುಂಬೈ: ಭಾರೀಯ ಚಿತ್ರರಂಗದ ಜನಪ್ರಿಯ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರಾಗಿದ್ದು ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.. ತಮ್ಮ ಆರೋಗ್ಯದ ಬಗ್ಗೆ ಫ್ಯಾನ್ಸ್‌ಗೆ ಗಾಯಕ ಸೋಶಿಯಲ್ ಮೀಡಿಯಾದಲ್ಲಿ ವಿವರಿಸಿ…

Read More »
Top News

ದಿಢೀರ್ ಅನಾರೋಗ್ಯ: ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು – ಇಂದಿನ ಎಲ್ಲ ಕಾರ್ಯಕ್ರಮಗಳು ರದ್ದು

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮಂಡಿ ನೋವು ಕಾಣಿಸಿಕೊಂಡಿದೆ. ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಸಿಎಂ ಸಿದ್ದರಾಮಯ್ಯಗೆ ಎಡಗಾಲಿನ ಮಂಡಿ ನೋವು ಹೆಚ್ಚಾಗಿದೆ.…

Read More »
Top News

ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ, ಮುರ್ಮು ಭಾಷಣ

ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ…

Read More »
Top News

ತರಗತಿಯಲ್ಲೇ ವಿದ್ಯಾರ್ಥಿಯನ್ನು ವರಿಸಿದ ಪ್ರಾಧ್ಯಾಪಕಿ! ತರಗತಿಯಲ್ಲಿ ನಡೆದ ಮದುವೆ ವಿಡಿಯೋ ವೈರಲ್.!

ಪಶ್ಚಿಮ ಬಂಗಾಳ: ತರಗತಿಯಲ್ಲಿ ಪ್ರಾಧ್ಯಾಪಕಿ ಹಾಗೂ ವಿದ್ಯಾರ್ಥಿಯೊಬ್ಬ ತರಗತಿಯಲ್ಲಿ ಮದುವೆ ಆಗಿದ್ದಾರೆ ಎನ್ನಲಾದ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರಾಧ್ಯಾಪಕಿ ಹಾಗೂ ವಿದ್ಯಾರ್ಥಿ ತರಗತಿಯೊಳಗೆ ಹೂಮಾಲೆಯನ್ನು…

Read More »
Top News

ಬೀದರ್: ಕಾರು- ಗೂಡ್ಸ್ ವಾಹನದ ಮುಖಾಮುಖಿ ಢಿಕ್ಕಿ, ಇಬ್ಬರು ಸಾವು

ಬೀದರ್: ಬೀದರ್ : ಕಾರು ಮತ್ತು ಗೂಡ್ಸ್ ವಾಹನದ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೆಡ್ ಬಿ ಗ್ರಾಮದ ಹತ್ತಿರ ನಡೆದಿದೆ.…

Read More »
Top News

ಶಿವಣ್ಣ ಎಂಟ್ರಿಗೆ ‘ಸರಿಗಮಪ’ ಶೋ ಕಲರ್ ಫುಲ್!

ಶಿವರಾಜ್​ಕುಮಾರ್ ಅವರ ಚೈತನ್ಯ ಎಲ್ಲರಿಗೂ ಮಾದರಿ. ಇದು ಅನೇಕರಿಗೆ ಗೊತ್ತಿದೆ. ಅವರು ಇತ್ತೀಚೆಗೆ ಕ್ಯಾನ್ಸರ್​ನಿಂದ ಬಳಲುತ್ತಿದ್ದರು. ಅಮೆರಿಕಕ್ಕೆ ಹೋಗಿ ಚಿಕಿತ್ಸೆ ಪಡೆದು ಬಂದ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.…

Read More »
Top News

ಹಾಸನದಲ್ಲಿ ಬಸ್ಸು ತಡೆದು ಪುಡಿ ರೌಡಿಯ ಕಾಟ

ಹಾಸನ: ಬೆಂಗಳೂರು- ಮಂಗಳೂರು ಖಾಸಗಿ ಬಸ್ ತಡೆದು ಪುಡಿ ರೌಡಿ ಅಟ್ಟಹಾಸ ಮೆರೆದು ಲಾಂಗ್‌ನಿಂದ ಹಲ್ಲೆಗೆ ಯತ್ನಿಸಿದ ಘಟನೆ ಹಾಸನ ಹೊರವಲಯದ ಬೈಪಾಸ್‌ ರಸ್ತೆಯಲ್ಲಿ ನಡೆದಿದೆ. ಬುಧವಾರ ನಸುಕಿನ…

Read More »
Top News

ವಿಜಯೇಂದ್ರ ನನ್ನ ರಾಜಕೀಯ ಭವಿಷ್ಯವನ್ನು ಸಮಾಧಿ ಮಾಡಲು ಹೊರಟಿದ್ದಾರೆ: ಸಂಸದ ಸುಧಾಕರ್

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಮುಗಿಸಲು ವಿಜಯೇಂದ್ರ ಹೊರಟಿದ್ದಾರೆ. ಅವರು ಇದ್ದರೆ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಿವಾಸದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

Read More »
Top News

ಮಹಾ ಕುಂಭಮೇಳದಲ್ಲಿ ಕಾಲ್ತುಳಿತ – ಬೆಳಗಾವಿಯ ತಾಯಿ, ಮಗಳು ನಾಲ್ವರ ದುರ್ಮರಣ

ಬೆಳಗಾವಿ: ಪ್ರಯಾಗ್​​​​​ರಾಜ್ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ. ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ(50) ಹಾಗೂ ಪುತ್ರಿ ಮೇಘಾ ಹತ್ತರವಾಠ(18)…

Read More »
Top News

ಭಾರತಕ್ಕೆ ಸುಂಕ ಬೆದರಿಕೆ ಹಾಕಿದ: ಡೊನಾಲ್ಡ್‌ ಟ್ರಂಪ್

ವಾಷಿಂಗ್ಟನ್: ಭಾರತ ಚೀನಾ ಮತ್ತು ಬ್ರೆಜಿಲ್ ದೇಶಗಳು ಅಮೆರಿಕದ ಮೇಲೆ ಹೆಚ್ಚಿನ ಆಮದು ಸುಂಕ ವಿಧಿಸುತ್ತಿವೆ. ಇದರಿಂದ ಅಮೆರಿಕಕ್ಕೆ ಹಾನಿ ಉಮಟಾಗುತ್ತಿದೆ. ಹಾಗಾಗಿ ಅಮೆರಿಕ ಕೂಡ ಈ…

Read More »
Top News

ಬೆಂಗಳೂರಿನಲ್ಲಿ ಭೀಕರ ಅಗ್ನಿ ಅವಘಡ: 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

ಬೆಂಗಳೂರು: ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಅಗ್ನಿ ಅವಘಡ ಸಂಭವಿಸಿ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿದೆ. ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್‌ನಲ್ಲಿ…

Read More »
Sports

10 ವರ್ಷಗಳ ಬಳಿಕ ಬಾಲ್ಯದ ಸ್ನೇಹಿತನನ್ನು ಭೇಟಿಯಾದ ಕೊಹ್ಲಿ

ಬಾಲ್ಯದಲ್ಲಿ ಜೊತೆಯಾಗಿ ಆಡಿ ಬೆಳೆದವರು… ಜೊತೆ ಜೊತೆಯಾಗಿ ಕೀಟಲೆ ಮಾಡಿದವರು… ಜೊತೆಯಾಗಿಯೇ ದೊಡ್ಡ ಕನಸು ಕಂಡವರು… ಆದರೆ ಬೆಳೀತಾ ಬೆಳೀತಾ ದೂರವಾದರು. ಹೀಗೆ ದೂರವಾದವರು ಮಂಗಳವಾರ ಭೇಟಿಯಾಗಿದ್ದಾರೆ.…

Read More »
Top News

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ : 10 ಸಾವು, 30ಕ್ಕೂ ಹೆಚ್ಚು ಜನರಿಗೆ ಗಾಯ

ಲಖನೌ: ಮಹಾಕುಂಭ ಮೇಳ ನಡೆಯುತ್ತಿರುವ ಉತ್ತರ ಪ್ರದೇಶದ ಪ್ರಯಾಗ್​​ರಾಜ್​ನಲ್ಲಿ ಪ್ರತಿದಿನ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಕೈಗೊಳ್ಳುತ್ತಿದ್ದಾರೆ. ಈ ನಡುವೆ ಇಂದು ಮೌನಿ ಅಮಾವಾಸ್ಯೆ ಇರುವ ಕಾರಣ…

Read More »
Top News

ಮೊಬೈಲ್ ಗೀಳಿಗೆ ಪ್ರಾಣ ಕಳೆದುಕೊಂಡ ಬಾಲಕ!

ಬೆಂಗಳೂರು: ಮೊಬೈಲ್ ಗೀಳಿಗೆ ಬಾಲಕನೋರ್ವ ನೇಣಿಗೆ ಶರಣಾಗಿ ಪ್ರಾಣ ಕಳೆದುಕೊಂಡ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿ ರತ್ನನಗರದಲ್ಲಿ ನಡೆದಿದೆ. ಧ್ರುವ ಆತ್ಮಹತ್ಯೆಗೆ ಶರಣಾದ (13)…

Read More »
Top News

GSLV ರಾಕೆಟ್‌ ಹಾರಿಸಿ ಶತಕ ಹೊಡೆದ ಇಸ್ರೋ!

ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಸೋಧನಾ ಸಂಸ್ಥೆ ಶತಕದ ಸಾಧನೆ ಮಾಡಿ ಸಂಭ್ರಮಿಸಿದೆ. ಇಂದು ಬೆಳಗ್ಗೆ 100ನೇ ರಾಕೆಟ್‌ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ವಿಶಿಷ್ಟ ಸಾಧನೆ…

Read More »
Top News

ಪಿಂಕಿ ಇಸ್ ಕಿಲ್ಲಿಂಗ್ ಮೀ, ಸೀ ವಾಂಟ್ ಮೈ ಡೆತ್: ಹೆಂಡತಿ ಟಾರ್ಚರ್‌ಗೆ ಪತಿ ಸೂಸೈಡ್!

ಹುಬ್ಬಳ್ಳಿ: ಹೆಂಡತಿ ಕಾಟಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಹೆಂಡತಿ ಕಿರುಕುಳ ತಾಳಲಾರದೆ ಗಂಡ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ. ಈಚೆಗೆ ಪತ್ನಿಯ ಕಿರುಕುಳಕ್ಕೆ…

Read More »
Top News

ಚನ್ನಪಟ್ಟಣದ ಚಾಮುಂಡೇಶ್ವರಿ ವಿಗ್ರಹಕ್ಕೆ ಏಷ್ಯಾ & ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗರಿ

ರಾಮನಗರ: ಚನ್ನಪಟ್ಟಣದ ಪ್ರಸಿದ್ಧ ಚಾಮುಂಡೇಶ್ವರಿ ವಿಗ್ರಹಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ರಾಷ್ಟ್ರೀಯ ಮಾನ್ಯತೆ ದೊರೆತಿದೆ. ಚನ್ನಪಟ್ಟಣ ತಾಲೂಕಿನ ಪ್ರಸಿದ್ಧ…

Read More »
Top News

ನಟ ಶಿವಣ್ಣ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ ಡಾಲಿ ಧನಂಜಯ

ಸ್ಯಾಂಡಲ್‌ವುಡ್ ನಟ ಶಿವಣ್ಣ ಅವರು ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ಜ.26ರಂದು ತಾಯ್ನಾಡಿಗೆ ಮರಳಿದ್ದಾರೆ. ಈ ಹಿನ್ನೆಲೆ ಶಿವಣ್ಣ ಮನೆಗೆ ಡಾಲಿ ಧನಂಜಯ ಅವರು ಭೇಟಿ ನೀಡಿದ್ದಾರೆ. ನಗರದ…

Read More »
Top News

ಉಡುಪಿ: ಶಾರದ ರೆಸಿಡೆನ್ಸಿಯಲ್ ಶಾಲೆಗೆ ಬಾಂಬ್ ಬೆದರಿಕೆ; ಪೊಲೀಸರಿಂದ ತಪಾಸಣೆ

ಉಡುಪಿ: ಕುಂಜಿಬೆಟ್ಟುವಿನಲ್ಲಿರುವ ಶಾರದಾ ರೆಸಿಡೆನ್ಸಿ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಪೊಲೀಸರು ತೀವ್ರ ತಪಾಸಣೆ ನಡೆಸುತ್ತಿದ್ದಾರೆ. ಶ್ವಾನದಳದೊಂದಿಗೆ ಆಗಮಿಸಿದ ಪೊಲೀಸರು ಮಕ್ಕಳನ್ನು ಮೈದಾನಕ್ಕೆ ಕಳುಹಿಸಿ, ಶಾಲಾ…

Read More »
Top News

ತುಮಕೂರು : ಗ್ರಾಮಸ್ಥರ ಹೆಸರಿನಲ್ಲಿ ಸಾಲ‌‌ ಪಡೆದು ದಂಪತಿ ಪರಾರಿ : ಜನರಿಗೆಲ್ಲ ಟೋಪಿ ಹಾಕಿದ ಜೋಡಿ

ತುಮಕೂರು: ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳ ಹಾವಳಿ ಹೆಚ್ಚಾಗಿದ್ದು ಕೆಲವು ಊರುಗಳಲ್ಲಿ ಜನರು ಮನೆಯನ್ನೇ ಬಿಟ್ಟು ಓಡಿ ಹೋಗುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಕೆಲವರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಮೈಕ್ರೋ…

Read More »
Top News

ವಕ್ಫ್​ ತಿದ್ದುಪಡಿ ಮಸೂದೆಗೆ ಜೆಪಿಸಿ ಅನುಮೋದನೆ

ವಕ್ಫ್​ ತಿದ್ದುಪಡಿ  ಮಸೂದೆಯನ್ನು ಜಂಟಿ ಸಂಸದೀಯ ಸಮಿತಿ ಸೋಮವಾರದಂದು ಅಂಗೀಕರಿಸಿತು. ಒಂದು ತಿಂಗಳಿನಿಂದ ವಕ್ಫ್ ಮಸೂದೆಯ ಬಗ್ಗೆ ಚರ್ಚೆ ನಡೆಸುತ್ತಿರುವ ಸಂಸತ್ತಿನ ಜಂಟಿ ಸಮಿತಿಯು ಆಡಳಿತಾರೂಢ ಭಾರತೀಯ…

Read More »
Top News

ಮೈಸೂರು: ಹೃದಯಾಘಾತದಿಂದ SSLC ವಿದ್ಯಾರ್ಥಿನಿ ಸಾವು

ಮೈಸೂರು: ಹೃದಯಾಘಾತದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು ಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗರಾಜ್, ವಸಂತ ಎಂಬುವರ ಪುತ್ರಿ ದೀಪಿಕಾ (15)…

Read More »
Top News

ಪುಣೆಯಲ್ಲಿ ಮತ್ತೊಂದು ಮಹಾಮಾರಿ: ಶಂಕಿತ GB ಸಿಂಡ್ರೋಮ್‌ ಗೆ ಮೊದಲ ಬಲಿ ವ್ಯಕ್ತಿ : ಸೋಂಕಿತರ ಸಂಖ್ಯೆ 101ಕ್ಕೇರಿಕೆ!

ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಗುಯಿಲಿನ್-ಬಾರೆ ಸಿಂಡ್ರೋಮ್ (ಜಿಬಿಎಸ್) ಸೋಂಕಿಗೆ ಒಳಗಾಗಿದ್ದಾರೆ ಎಂದು ಶಂಕಿಸಲಾದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಆದರೆ, ಆಘಾತಕಾರಿ ಬೆಳವಣಿಯಲ್ಲಿ ಪುಣೆಯಲ್ಲಿ ರೋಗನಿರೋಧಕ ನರ ಅಸ್ವಸ್ಥತೆಯ ಪ್ರಕರಣಗಳ…

Read More »
Top News

ಮೈಸೂರು : ಮೈಕ್ರೋ ಫೈನಾನ್ಸ್‌ಗೆ ಮತ್ತೊಂದು ಬಲಿ

ಮೈಸೂರು: ವಿಷದ ಮಾತ್ರೆಗಳನ್ನು ನುಂಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಐಐಎಫ್‌ಎಲ್,…

Read More »
Top News

ಕಸಾಪ ಅಭಿವೃದ್ಧಿಗೆ 35 ಕೋಟಿ ಅನುದಾನ ನೀಡಿ: ಮಹೇಶ ಜೋಶಿ ಮನವಿ

ಬೆಂಗಳೂರು: ರಾಜ್ಯ ಸರ್ಕಾರವು 2025-26ನೇ ಸಾಲಿನ ಬಜೆಟ್​​ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ವಾರ್ಷಿಕವಾಗಿ 35 ಕೋಟಿ ಅನುದಾನವನ್ನು ಮೀಸಲಿಡಬೇಕು ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ಮನವಿ…

Read More »
Top News

ಅನ್ಯ ಭಾಷಿಕರಿಗೆ ಬಿಬಿಎಂಪಿಯಿಂದ ಕನ್ನಡ ಕಲಿಸಲು ನಿರ್ಧಾರ

ಬೆಂಗಳೂರು: ನಮ್ಮ ರಾಜಧಾನಿಯಲ್ಲಿ ಕನ್ನಡಿಗರಿಗಿಂತ ಬೇರೆ ಭಾಷೆ ಮಾತನಾಡುವವರೇ ಹೆಚ್ಚು. ಭಾಷೆಯ ವಿಚಾರವಾಗಿ ಆಗಾಗ ಗಲಾಟೆಗಳು ಆಗುತ್ತಲೇ ಇರುತ್ತವೆ. ಈ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಹತ್ವದ…

Read More »
Top News

ಗಣರಾಜ್ಯೋತ್ಸವ: ಕರ್ನಾಟಕದ 21 ಜನ ಪೊಲೀಸರಿಗೆ ರಾಷ್ಟ್ರಪತಿ ಪದಕ

ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಕೊಡಲಾಗುವ ರಾಷ್ಟ್ರಪತಿಗಳ ಪದಕ ಗೌರವಕ್ಕೆ ಕರ್ನಾಟಕದ 21 ಜನ ಪೊಲೀಸ್​ ಅಧಿಕಾರಿ ಹಾಗೂ ಸಿಬ್ಬಂದಿಗಳು ಭಾಜನರಾಗಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ…

Read More »
Top News

ಭಾರತಕ್ಕೆ ರಾಜತಾಂತ್ರಿಕ ಗೆಲುವು : ಮುಂಬೈ ದಾಳಿ ರೂವಾರಿ ತಹವ್ವೂರ್ ರಾಣಾ ಹಸ್ತಾಂತರಕ್ಕೆ ಅಮೆರಿಕ ಸುಪ್ರೀಂ ಕೋರ್ಟ್ ಒಪ್ಪಿಗೆ

ನವದೆಹಲಿ: 2008ರ ಮುಂಬೈ ದಾಳಿಯ ಸಂಚುಕೋರ ತಹಾವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕದ ಸುಪ್ರೀಂಕೋರ್ಟ್ ಕೊನೆಗೂ ಸಮ್ಮತಿಸಿದ್ದು ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಜಯ ಸಿಕ್ಕಿದೆ. ಹೀಗಾಗಿ ಪಾಕಿಸ್ತಾನ ಮೂಲದ ಕೆನಡಾ…

Read More »
Top News

ಮೈಕ್ರೋ ಫೈನಾನ್ಸ್ ಕಿರುಕುಳ: ಪರಿಶೀಲಿಸಲು ಜಿಲ್ಲಾಡಳಿತಗಳಿಗೆ ರಾಜ್ಯ ಮಹಿಳಾ ಆಯೋಗ ಸೂಚನೆ

ಬೆಂಗಳೂರು: ಸ್ಥಳೀಯ ಕಿರುಬಂಡವಾಳ ಸಂಸ್ಥೆಗಳಿಂದ ಪಡೆದ ಸಾಲಗಳನ್ನು ಬಲವಂತವಾಗಿ ವಸೂಲಿ ಮಾಡುವುದರಿಂದ ಅನೇಕ ಮಹಿಳೆಯರು ಆಘಾತಕ್ಕೊಳಗಾಗಿದ್ದಾರೆ ಎಂದು ಹೇಳಿರುವ ರಾಜ್ಯ ಮಹಿಳಾ ಆಯುಕ್ತೆ ನಾಗಲಕ್ಷ್ಮಿ ಚೌಧರಿ, ಮೈಕ್ರೋ…

Read More »
Top News

ಫ್ಯಾನ್ಸ್‌ಗೆ ಗುಡ್‌ ನ್ಯೂಸ್‌ ಕೊಟ್ಟ ಶಿವಣ್ಣ – ಗಣರಾಜ್ಯೋತ್ಸವದಂದು ಬೆಂಗಳೂರಿಗೆ ನಟ ವಾಪಸ್‌

ಶಸ್ತ್ರಚಿಕಿತ್ಸೆ ಬಳಿಕ ಅಮೆರಿಕದಲ್ಲಿ ವಿಶ್ರಾಂತಿ ಮೂಡ್‌ನಲ್ಲಿರುವ ನಟ ಶಿವರಾಜ್‌ಕುಮಾರ್‌ ಕೊನೆಗೂ ತವರಿನ ಊರಿನ ಬೆಂಗಳೂರಿಗೆ ವಾಪಸ್‌ ಆಗುವ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಇದೇ ಜ.26ರ ಗಣರಾಜ್ಯೋತ್ಸವದಂದು ಬೆಂಗಳೂರಿಗೆ…

Read More »
Top News

ಬೆಂಗಳೂರು : ಬಾಂಗ್ಲಾದೇಶ ಮಹಿಳೆ ಮೇಲೆ ಅತ್ಯಾಚಾರಗೈದು ಹತ್ಯೆ ಮಾಡಿದ ದುಷ್ಕರ್ಮಿಗಳು

ಬೆಂಗಳೂರು: ಮನೆಗೆಲಸ ಮಾಡುತ್ತಿದ್ದ ಮಹಿಳೆ ಶವವಾಗಿ ಪತ್ತೆ ಆಗಿರುವಂತಹ ಘಟನೆ ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಕೆರೆ ಬಳಿ ನಿರ್ಜನ ಪ್ರದೇಶದಲ್ಲಿ ಮೃತದೇಹ ಪತ್ತೆ ಆಗಿದೆ. ನಜ್ಮಾ…

Read More »
Top News

ಸಂಸದೀಯ ಸಮಿತಿ ಸಭೆಯಲ್ಲಿ ಭಾರಿ ಗದ್ದಲ : ಓವೈಸಿ ಸೇರಿದಂತೆ 10 ಸಂಸದರು ಸಭೆಯಿಂದ ಅಮಾನತು

ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ 2024ರ ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಗೊಂದಲ ಉಂಟು ಮಾಡಿದ 10 ಪ್ರತಿಪಕ್ಷ ಸಂಸದರನ್ನು ಅಮಾನತುಗೊಳಿಸಲಾಗಿದೆ. ಇನ್ನು ಸಭೆಯ ನಂತರ ತೃಣಮೂಲ…

Read More »
Top News

ನಾಗ್ಪುರದ ಮಿಲಿಟರಿ ಶಸ್ತ್ರಾಸ್ತ್ರ ಕಾರ್ಖಾನೆಯಲ್ಲಿ ಭಾರೀ ಸ್ಫೋಟ, 8 ಜನ ಸಾವು

ಮುಂಬೈ: ರಕ್ಷಣಾ ಉತ್ಪನ್ನಗಳನ್ನ ತಯಾರಿಸುವ ಆರ್ಡನೆನ್ಸ್ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ ಎಂದು ಕೇಂದ್ರ ಸಚಿವ…

Read More »
Top News

ದರ್ಶನ್‌ ಸೇರಿದಂತೆ 7 ಆರೋಪಿಗಳಿಗೆ ಸುಪ್ರೀಂ ನೋಟಿಸ್‌ : ಜಾಮೀನು ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿಕೆ

ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ಹಲವು ತಿಂಗಳು ಜೈಲಿನಲ್ಲಿ ಇದ್ದು ಬಂದರು. ಈಗ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಏಳು ಪ್ರಮುಖ ಆರೋಪಿಗಳಿಗೆ ಕರ್ನಾಟಕ…

Read More »
Top News

ಗಣರಾಜ್ಯೋತ್ಸ ಪ್ರಯುಕ್ತ ಬೆಳಿಗ್ಗೆ 6 ಗಂಟೆಯಿಂದಲೇ ಮೆಟ್ರೋ ರೈಲು ಸಂಚಾರ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ 2025ರ ಅಂಗವಾಗಿ ಜ.26ರ ಭಾನುವಾರದಂದು ಮೆಟ್ರೋ ಸಂಚಾರವನ್ನು ಬೆಳಗ್ಗೆ 6 ಗಂಟೆಗೆ ಆರಂಭಿಸಲಾಗುತ್ತದೆ. ಜೊತೆಗೆ, ಗಣರಾಜ್ಯೋತ್ಸವ ಅಂಗವಾಗಿ ನಡೆಯುತ್ತಿರುವ…

Read More »
Top News

ಪ್ರತ್ಯೇಕ ಸಭೆಗಳ ಬಳಿಕ ದಿಢೀರ್ ದೆಹಲಿ ಪ್ರವಾಸ ಮಾಡಿದ ವಿಜಯೇಂದ್ರ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಗದ್ದಲದ ಹಿನ್ನೆಲೆಯಲ್ಲಿ ಬಿವೈ ವಿಜಯೇಂದ್ರ ಅವರು ದಿಢೀರ್ ಆಗಿ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ. ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯಬಾರದು…

Read More »
Top News

ರಾಯಚೂರು: ಚಲಿಸುತ್ತಿದ್ದ ಟ್ರಕ್‌ನಲ್ಲಿ ಏಕಾಏಕಿ ಬೆಂಕಿ – ಪ್ರಾಣಾಪಾಯದಿಂದ ಪಾರಾದ ಚಾಲಕ

ರಾಯಚೂರು: ಚಲಿಸುತ್ತಿದ್ದ ಟ್ರಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ನಡೆದಿದೆ. ಟ್ರಕ್ ಇಂಜಿನ್‌ನಲ್ಲಿ ಬಿಸಿ ಹೆಚ್ಚಾಗಿದ್ದು ಅತಿಯಾದ ಶಾಖದಿಂದ ಬೆಂಕಿ…

Read More »
Top News

ರಾಯಚೂರು: ಮೈಕ್ರೋ ಫೈನಾನ್ಸ್​ ಕಿರುಕುಳಕ್ಕೆ ಗಂಡ ಸಾವು -ಸಚಿವರಿಗೆ ಮಾಂಗಲ್ಯ ಸರ ಕಳುಹಿಸಿದ ಪತ್ನಿ

ರಾಯಚೂರು: ಆತ್ಮಹತ್ಯೆಗೆ ಶರಣಾದ ವ್ಯಕ್ತಿಯೊಬ್ಬನ ಪತ್ನಿ ಗುರುವಾರ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಮಂಗಳಸೂತ್ರ ಕಳುಹಿಸಿದ್ದು, ಪತಿಯ ಸಾವಿಗೆ ಕಾರಣವಾದ ಕಂಪನಿಯ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ…

Read More »
Top News

ವಿಜಯಪುರ : ಮರಕ್ಕೆ ಕಾರು ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು

ವಿಜಯಪುರ: ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕನ್ನಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ತಾಲೂಕಿನ ಕನ್ನಾಳ…

Read More »
Top News

ಗಣರಾಜ್ಯೋತ್ಸವಕ್ಕೆ ಸಕಲ ಸಿದ್ಧತೆ: ಬೆಂಗಳೂರಿನಲ್ಲಿ ಪೊಲೀಸ್ ಬಿಗಿ ಭದ್ರತೆ – ಬಿ.ದಯಾನಂದ್

ಬೆಂಗಳೂರು: ಜನವರಿ 26 ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನವರಿ 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದೆ…

Read More »
Top News

ಮಂಡ್ಯದಲ್ಲಿ ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ: ಸಿಎಂ ಸಿದ್ದರಾಮಯ್ಯ

ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ…

Read More »
Top News

ಆಸ್ತಿಗಾಗಿ ತಂದೆ- ತಾಯಿ ಕೈ ಕಾಲು ಮುರಿದ ಮಗ

ಮಂಡ್ಯ:  ಆಸ್ತಿಗಾಗಿ ತಂದೆ, ತಾಯಿ ಕೈಕಾಲು ಮುರಿದ ದ್ವಿತೀಯ ಪುತ್ರ ಮಾರಾಣಾಂತಿಕವಾಗಿ ಹಲ್ಲೆ ಮಾಡಿದ್ದು, ನಿರಂತರ ಕಿರುಕುಳ ನೀಡುತ್ತಿದ್ದಾನೆ ಎಂದು ನೊಂದ ಪೋಷಕ ಜವರೆ ಜವರೇಗೌಡ ಆರೋಪಿಸಿದರು.…

Read More »
Top News

ಯುಪಿ ಕಾಲುವೆಯೊಂದರಲ್ಲಿ ವ್ಯಕ್ತಿಯ ಶವ ಪತ್ತೆ

ಲಕ್ನೋ: ಉತ್ತರ ಪ್ರದೇಶದ ಗುರುಗ್ರಾಮ್‌ನ ವ್ಯಕ್ತಿಯೊಬ್ಬನ ಕೊಳೆತ ಶವ ಗಾಜಿಯಾಬಾದ್‌ನ ಕಾಲುವೆ ಒಂದರಲ್ಲಿ ಪತ್ತೆಯಾಗಿದೆ. ಸಾವಿಗೀಡಾದ ವ್ಯಕ್ತಿಯನ್ನು ಪ್ರಿನ್ಸ್ ರಾಣಾ ಎಂದು ಗುರುತಿಸಲಾಗಿದೆ. ಆತ ಉತ್ತರ ಪ್ರದೇಶದ ಬಿಜ್ನೋರ್‌ನವನು.…

Read More »
Top News

ಪ್ರೀತಿಸುವಂತೆ ಯುವತಿಗೆ ಪೀಡಿಸಿದ ಯುವಕ ಜೈಲು ಪಾಲು

ದಾವಣಗೆರೆ: ಪ್ರೀತಿಸುವಂತೆ ಯುವತಿಗೆ ಪದೇ ಪದೇ ಪೀಡಿಸಿದ್ದ ಯುವಕನಿಗೆ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ನಗರದ ಎಸ್‌ಓಜಿ…

Read More »
Top News

ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅಶ್ಲೀಲ ಪದ ಬಳಕೆ ಆರೋಪ: ಬಲವಂತದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

ಬೆಂಗಳೂರು: ವಿಧಾನಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕೇಸಿನಲ್ಲಿ ಬಿಜೆಪಿ ಎಂಎಲ್​​ಸಿ ಮಾಜಿ ಸಚಿವ ಸಿಟಿ ರವಿಗೆ ಮೊದಲ ಜಯ ಸಿಕ್ಕಿದೆ. ಸಿಟಿ ರವಿ…

Read More »
Back to top button