ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟಿಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ…
Read More »freedomtvdailyupdates
ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಶ್ರೀ ಆದಿತ್ಯಾ ಆಮ್ಲಾನ್ ಬಿಶ್ವಾಸ್, ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್…
Read More »ಬೆಂಗಳೂರು: ಲೊಕಸಭಾ ಚುನಾವಣೆ-2024ರ ಅಂಗವಾಗಿ ಚುನಾವಣಾ ರಾಯಭಾರಿಯಾಗಿ ಕಾರ್ಯನಿರ್ವಹಿಸಿದ ಚಲನಚಿತ್ರ ನಟ ಹಾಗೂ ನಿರ್ದೇಶಕರಾದ ರಮೇಶ್ ಅರವಿಂದ್ ರವರು ಪದ್ಮನಾಭನಗರದ ಬಿ.ಎನ್.ಎಂ ಶಾಲೆಯ ಮತಗಟ್ಟೆಯಲ್ಲಿ ಪತ್ನಿ ಜೊತೆಗೆ…
Read More »ಮೈಸೂರು: ಇಂದು ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜಾವಗಲ್ ಶ್ರೀನಾಥ್ ನಗರದ ಜ್ಞಾನ ಗಂಗಾ ಪಿಯು ಕಾಲೇಜಿನಲ್ಲಿ ಮತದಾನ ಮಾಡಿದರು…
Read More »ಹುಬ್ಬಳ್ಳಿ: ರಾಜ್ಯದ 14 ಕ್ಷೇತ್ರಗಳಲ್ಲಿ ಇಂದು ನಡೆಯುತ್ತಿರುವ ಮತದಾನದಿಂದ ಜೆಡಿಎಸ್ –ಬಿಜೆಪಿಗೆ ಅಭೂತಪೂರ್ವ ಫಲಿತಾಂಶವೇ ಬರಲಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು.…
Read More »ಬೆಂಗಳೂರ: ಪುಲಕೇಶಿನಗರ ಶಾಸಕ A.C.ಶ್ರೀನಿವಾಸ್ ಇಂದು ಮತದಾನ ಮಾಡಿದರು. ಸಂಪಿಗೆಹಳ್ಳಿಯ ಗ್ರೀನ್ ಫೀಲ್ಡ್ ಪಬ್ಲಿಕ್ ಸ್ಕೂಲ್ ನಲ್ಲಿ ಮತದಾನ ಮಾಡಿದ ಶಾಸಕ A.C.ಶ್ರೀನಿವಾಸ್ ಪ್ರತಿಯೊಬ್ಬರು ತಪ್ಪದೇ ಬಂದು…
Read More »ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಿವಿ ರಾಮನ್ ನಗರ ವಿಧಾನ ಸಭಾ ಕ್ಷೇತ್ರದ ಜೀವನಭೀಮ ನಗರದ ನ್ಯಾಷಲ್ ಸೆಂಟರ್ ಫಾರ್ ಜೀವನ್ ಭೀಮಾನಗರ ಕೇಂದ್ರದಲ್ಲಿ ಮಹದೇವಪುರ…
Read More »ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿ ಕೆ ಸುರೇಶ್ ಅವರು ಮತ ಚಲಾಯಿಸಲು ಕನಕಪುರದ ದೊಡ್ಡಆಲಹಳ್ಳಿಗೆ ಶುಕ್ರವಾರ ಬೆಳಗ್ಗೆ ತೆರಳುವ ಮೊದಲು…
Read More »ಬೆಂಗಳೂರು: ಬೆಳ್ಳಂಬೆಳಗ್ಗೆ ಬ್ಯಾಟರಾಯನಪುರದಲ್ಲಿ ಉತ್ಸಾಹದಿಂದ ಮತದಾನ ಮಾಡಲು ಆಗಮಿಸಿದ ಮತದಾರರು ಪರದಾಡುವಂತಾಗಿದೆ. ಬೂತ್ ನಂಬರ್ ೪೩೫ ಸೇಂಟ್ ಜೇಮ್ಸ್ ಸ್ಕೂಲ್ ಬ್ಯಾಟರಾಯನಪುರ ಕ್ಷೇತ್ರದಲ್ಲಿ 2 ಗಂಟೆಯಿಂದ ಮತದಾನ…
Read More »ಬೆಂಗಳೂರು: ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿಖಾನ್ ತಮ್ಮ ಮತ ಚಲಾಯಿಸಿದರು ಇದೇ ವೇಳೆ ಮನ್ಸೂರ್ ಅಲಿಖಾನ್ ಪತ್ನಿ ತಸ್ಬಿಯ ಮನ್ಸೂರ್ ಅಲಿಖಾನ್ ಮತ ಚಲಾಯಿಸಿದರು.…
Read More »ಬೆಂಗಳೂರು: ಕರ್ನಾಟಕ ಸೇರಿದಂತೆ 13 ರಾಜ್ಯಗಳ 89 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಆರಂಭಗೊಂಡಿದ್ದು, ಜನರು ಮತ ಚಲಾಯಿಸುತ್ತಿದ್ದಾರೆ. ಇದೇ ವೇಳೆ, ಸಾಮಾಜಿಕ ಮಾಧ್ಯಮ ಎಕ್ನಲ್ಲಿ ಸಂದೇಶ ಪ್ರಕಟಿಸಿರುವ…
Read More »ಬೆಂಗಳೂರು: ಇಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣ ಮತದಾನ ಪ್ರರಂಭವಾಗಿದು ಎಲ್ಲರೂ ಬಂದು ಮತದಾನ ಮಾಡಬೇಕು ಎಂದು ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಕರೆ ನೀಡಿದರು. ಬೆಂಗಳೂರಿನ ಜಯನಗರದ ಬಿಇಎಸ್…
Read More »ಬೆಂಗಳೂರು: ಕಾಂಗ್ರೆಸ್ನ ಫ್ರೀ ಬಸ್ನಿಂದ ಮನೆಯವರು, ಮಕ್ಕಳು ಉಪವಾಸ ಇರಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದ ನಟಿ ಹಾಗೂ ಬಿಜೆಪಿ ವಕ್ತಾರೆ ಶ್ರುತಿ ಅವರಿಗೆ ಮಹಿಳಾ ಆಯೋಗದಿಂದ ನೋಟಿಸ್ ಜಾರಿ…
Read More »ನವದೆಹಲಿ : ನೆನ್ನೆ ನಡೆದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಆರ್ ಸಿ ಬಿ 35 ರನ್ ಗಳಿಂದ ಗೆದ್ದು ಬೀಗಿದೆ. ಆರ್ ಸಿ ಬಿ…
Read More »ಬೆಂಗಳೂರು: ಕಳೆದ ಹತ್ತು ವರ್ಷಗಳಿಂದ ದೆಹಲಿಗೆ ಗೆದ್ದು ಹೋಗಿ ಕಾಲ ಹರಣ ಮಾಡಿ ಬೆಂಗಳೂರು ನಗರದ ಜನಗಳನ್ನು ವಂಚಿಸಿರುವ ಬಿಜೆಪಿ ಸಂಸದರಿಗೆ ಇಲ್ಲಿನ ಜನರ ಬದುಕು ಬವಣೆಗಳ…
Read More »ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಿಂದ ಕೆಯುಡಬ್ಲ್ಯೂಜೆ ಸಭಾಂಗಣದಲ್ಲಿ ಹಿರಿಯ ಪತ್ರಕರ್ತ ಎನ್.ಅರ್ಜುನ್ ದೇವ್ ಅವರಿಗೆ ಏರ್ಪಡಿಸಿದ್ದ ನುಡಿನಮನ ಕಾರ್ಯಕ್ರಮದಲ್ಲಿ ಒಂದು ನಿಮಿಷ ಮೌನಾಚರಣೆ ಮಾಡಿ,…
Read More »ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಇಂದು ವಿವಿಧ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ…
Read More »ಬೆಂಗಳೂರು: ಬಡಗು ತಿಟ್ಟು ಯಕ್ಷಗಾನದ ಖ್ಯಾತ ಭಾಗವತ, ತೆಂಕುತಿಟ್ಟಿನಲ್ಲೂ ಹೆಸರು ಗಳಿಸಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿರುವ ಸುಬ್ರಹ್ಮಣ್ಯ ಧಾರೇಶ್ವರ ಅವರು ಇಂದು ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. ಬೆಂಗಳೂರಿನ…
Read More »ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, ನಿಮ್ಮಲ್ಲಿ ಎಷ್ಟು ಆಸ್ತಿ ಇದೆ, ಎಷ್ಟು ಮನೆಗಳಿವೆ ಎಂದು ವಿಚಾರಿಸಿ ಅವುಗಳಲ್ಲಿ ಒಂದನ್ನು ಕಾಂಗ್ರೆಸ್ ತೆಗೆದುಕೊಂಡು ಕಬಳಿಸುತ್ತದೆ, ಮಾತೆಯರ ಮಾಂಗಲ್ಯದ…
Read More »ಬೆಂಗಳೂರು: G9 ಕಮ್ಯುನಿಕೇಷನ್ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ ಡಾ||…
Read More »ಹುಬ್ಬಳ್ಳಿ: ಮಾತೆತ್ತಿದರೆ ಅಹಿಂದ, ದಲಿತ ಪರ ಎನ್ನುವ ಕಾಂಗ್ರೆಸ್ ಸರ್ಕಾರವೇ ಈಗ ಒಬಿಸಿಯಲ್ಲಿ ದಲಿತರಿಗಿದ್ದ ಮೀಸಲಾತಿ ಕಿತ್ತುಕೊಂಡು ಮುಸ್ಲಿಂರಿಗೆ ಕೊಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ…
Read More »ಬೆಂಗಳೂರು: ನಟಿ ಅಮೂಲ್ಯ ಮಾವ, ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರಾಮಚಂದ್ರ ಅವರ ಮನೆ ಮೇಲೆ ಚುನಾವಣಾಧಿಕಾರಿಗಳು ದಾಳಿ ಮಾಡಿದ್ದಾರೆ. 10 ವಾಹನಗಳಲ್ಲಿ ಬಂದ 30ಕ್ಕೂ ಹೆಚ್ಚು ಅಧಿಕಾರಿಗಳು…
Read More »ಚಾಮರಾಜನಗರ: ಬುಧವಾರ (ಏಪ್ರಿಲ್ 24) ರಾತ್ರಿ ಸುಮಾರು 11.50ರ ವೇಳೆಗೆ ಕೊಳ್ಳೇಗಾಲದಿಂದ ಮೈಸೂರಿನತ್ತ ತೆರಳುತ್ತಿರುವಾಗ ನಾಡನಹಳ್ಳಿ ಬಳಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಕಾರು ಅಪಘಾತವಾಗಿದೆ. ಈ ವೇಳೆ…
Read More »ಹುಬ್ಬಳ್ಳಿ: ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿ ತಮ್ಮ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು…
Read More »ಇಂದು ಶ್ರಮಿಕ ವರ್ಗದ ಜನರು ಸಂಭ್ರಮಿಸುವ ದಿನ. ನಮ್ಮ ಹಿಂದುಳಿದ ವರ್ಗದ ನಾಯಕರಾದ ಕೆ.ಜಿ ನಂಜುಂಡಿ ಅವರು ಮನೆಗೆ ಮರಳಿದ್ದಾರೆ. ಅವರಿಗೆ ನನ್ನ ಹೃತ್ಪೂರ್ವಕ ಸ್ವಾಗತ. ಎಐಸಿಸಿ…
Read More »ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ ಲಾಡ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿ ಪದ ಬಳಕೆ ಖಂಡಿಸಿ ಹಾಗೂ ಕ್ಷಮೆ ಕೇಳಲು ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ಮರಾಠ…
Read More »ಶಿರಸಿ: ವಿಶ್ವೇಶ್ವರ ಹೆಗಡೆ ಕಾಗೇರಿಗೆ ಬಿಜೆಪಿ ಟಿಕೆಟ್ ಘೋಷಣೆಯಾದ ನಂತರವಂತೂ ಯಾರ ಕೈಗೂ ಸಿಗದ ಉತ್ತರ ಕನ್ನಡದ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಪ್ರಧಾನಿ ಮೋದಿ ಅವರ…
Read More »ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಯ ಅಂತಿಮ ಹಂತದ(Final Randomization of Polling Persons) ರ್ಯಾಂಡಮೈಸೇಷನ್ ಅನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ…
Read More »ಹಾಸನ: ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯ ಮತದಾನಕ್ಕೆ ಮುಕ್ತ ಮತ್ತು ನ್ಯಾಯಯುತವಾಗಿ ನಡೆಯುವಂತೆ ಅಗತ್ಯ ಇರುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ…
Read More »ಆಧುನಿಕತೆಯ ನಡುವೆಯೂ ರಾಜಧಾನಿಯ ಐತಿಹಾಸಿಕ ಹಾಗೂ ಸಾಂಪ್ರದಾಯಿಕ ಬೆಂಗಳೂರು ಕರಗ ಅದ್ಧೂರಿಯಾಗಿ ನೇರವೇರಿತು. ನಗರದ ಹಳೆಯ ಪೇಟೆ ಬೀದಿಗಳಲ್ಲಿ ಮಲ್ಲಿಗೆಯ ಕಂಪು, ಸದಾ ಕಿಕ್ಕಿರಿದ ಜನ ಹಾಗೂ…
Read More »ಬೆಂಗಳೂರು: ಗಂಗಾಧರ್ ಸಾಲಿಮಠ ನಿರ್ದೇಶನದಲ್ಲಿ ಮೂಡಿಬಂದಿರುವ ಗ್ರೇ ಗೇಮ್ಸ್ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಫ್ಯಾಮಿಲಿ ಸಸ್ಪೆನ್ಸ್ ಡ್ರಾಮಾ ಶೈಲಿಯ ಈ ಸಿನಿಮಾದಲ್ಲಿ ನಾಯಕನಾಗಿ ವಿಜಯ್ ರಾಘವೇಂದ್ರ ನಟಿಸಿದ್ದಾರೆ.…
Read More »ಧಾರವಾಡ: ಲೋಕಸಭಾ ಕ್ಷೇತ್ರದಲ್ಲಿ ಪ್ರಲ್ಹಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಕೇಂದ್ರ ಸಚಿವ, ಹಾಲಿ ಸಂಸದ…
Read More »ಕಲ್ಕಿ 2898 AD: ನಾಗ್ ಅಶ್ವಿನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಲ್ಕಿ ಸಿನಿಮಾ, ಈಗಾಗಲೇ ಶೂಟಿಂಗ್ನಲ್ಲಿ ಬಿಜಿಯಾಗಿದೆ. ಈ ನಡುವೆ ಈಗ ಸೋಷಿಯಲ್ ಮೀಡಿಯಾದಲ್ಲಿ…
Read More »ಯಾದಗಿರಿ: ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಯಾದಗಿರಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಸುಭಾಷ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ಮಾಡಲಾಯಿತು. ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ್ ನೇತೃತ್ವದಲ್ಲಿ…
Read More »ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಮುಂಭಾಗದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿ ಚಾಲಕನಿಗೆ 50ಕ್ಕೂ ಹೆಚ್ಚು ಹಿಂದೂಪರ ಕಾರ್ಯಕರ್ತರು ಥಳಿಸಿದ್ದಾರೆ. ಮಹಾರಾಷ್ಟ್ರದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಲಾರಿಯನ್ನು ಹೆದ್ದಾರಿಯಲ್ಲಿ ತಡೆದ ಹಿಂದೂ…
Read More »ಹುಬ್ಬಳ್ಳಿಯ ನೇಹಾ ಹಿರೇಮಠ್ ಕೊಲೆ ಪ್ರಕರಣ ಕುರಿತಂತೆ ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಬೇಸರ ವ್ಯಕ್ತ ಪಡಿಸಿದ್ದಾರೆ.ತಪ್ಪು ಯಾರೆ ಮಾಡಿದರು ತಪ್ಪೇ. ಆಗಿರೋದು ಅನ್ಯಾಯ. ಈಗ ನ್ಯಾಯ…
Read More »ಹುಬ್ಬಳ್ಳಿ: ನನ್ನ ಮಗಳು ನೇಹಾಳ ಹತ್ಯೆ ಪ್ರಕರಣದ ತನಿಖೆಯ ದಾರಿ ತಪ್ಪಿಸುವ ಕೆಲಸ ಆಡಳಿತ ಪಕ್ಷದವರಿಂದಲೇ ನಡೆಯುತ್ತಿದೆ ಎಂದು ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನಯ್ಯ ಹಿರೇಮಠ ಗಂಭೀರವಾಗಿ…
Read More »ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಪ್ರತಿ ಬಾರಿಯಂತೆ ಈ ಬಾರಿಯೂ ಗ್ರೀನ್ ಜೆರ್ಸಯಲ್ಲಿ ಕಣಕ್ಕಿಳಿಯಲಿದೆ. ಏಪ್ರಿಲ್ 23ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಹಸಿರು ಬಣ್ಣದ…
Read More »ಹುಬ್ಬಳ್ಳಿ: ಹುಬ್ಬಳ್ಳಿಯ ಕಾಲೇಜೊಂದರಲ್ಲಿ ಪಾಗಲ್ ಪ್ರೇಮಿ ಫಯಾಜ್ ನಿಂದ ಹತ್ಯೆಗೀಡಾದ ವಿದ್ಯಾರ್ಥಿನಿ ನೇಹಾ ನಿವಾಸಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಇಂದು ಭೇಟಿ…
Read More »ಹುಬ್ಬಳ್ಳಿ ನಗರ ಅಕ್ಷರಶಃ ಬೆಚ್ಚಿ ಬಿದ್ದಿದೆ. ಮೊನ್ನೆ ಬಿವಿಬಿ ಕ್ಯಾಂಪಸ್ನಲ್ಲಿ ನಡೆದ ವಿದ್ಯಾರ್ಥಿನಿಯ ಕೊಲೆ ಪ್ರಕರಣ ಅವಳಿ ನಗರದ ಜನತೆಯ ನಿದ್ದೆಗೆಡಿಸಿದೆ. ಅಲ್ಲದೆ, ಪ್ರೀತಿ ಮಾಡಲ್ಲ ಎಂದ…
Read More »ಇಂಜಿನಿಯರಿಂಗ್ ಅಥವಾ ಮತ್ತಿತರೆ ಕೋರ್ಸ್ ಗಳಿಗೆ ಸೇರಲು ಸುಮಾರು ಮೂರುವರೆ ಲಕ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಳೆದ 2 ವರ್ಷದಿಂದ ಶ್ರಮ ವಹಿಸಿ ಸಿ.ಇ.ಟಿ ಗೆ ತಯಾರಾಗಿ…
Read More »ಚಿಕ್ಕಬಳ್ಳಾಪುರ: ಇಂದು ಬೆಂಗಳೂರಿಗೆ ಎಂಟ್ರಿಕೊಡಲಿರೋ ಪ್ರಧಾನಿ ನರೇಂದ್ರ ಮೋದಿ, ಚಿಕ್ಕಬಳ್ಳಾಪುರದಲ್ಲೂ ಅಬ್ಬರದ ಪ್ರಚಾರ ಮಾಡಲಿದ್ದಾರೆ. ಬೆಂಗಳೂರಲ್ಲಿ ಸಮಾವೇಶ ಮಾಡೋದಕ್ಕೂ ಮೊದಲು ಚಿಕ್ಕಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಸಲಿದ್ದಾರೆ. ಮಧ್ಯಾಹ್ನ 3ಕ್ಕೆ…
Read More »ಬೆಂಗಳೂರು: ಏಕಚಕ್ರಾಧಿಪತ್ಯದ ನಾಯಕತ್ವದಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗುತ್ತದೆಯೇ ಹೊರತು, ಪೂರಕವಾಗುವುದಿಲ್ಲ ಎಂದು ಹಿರಿಯ ಪತ್ರಕರ್ತ ಸಾಮಾಜಿಕ ಚಿಂತಕ ಸುಧೀಂದ್ರ ಕುಲಕರ್ಣಿ ಎಚ್ಚರಿಸಿದರು. ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಮೂಹ…
Read More »ಬೆಂಗಳೂರು: ಸ್ಯಾಂಡಲ್ವುಡ್ ನಟಿ ಹರ್ಷಿಕಾ ಮತ್ತು ನಟ ಭುವನ್ ಪೊನ್ನಣ್ಣ ದಂಪತಿ ಬೆಂಗಳೂರಿನಲ್ಲಿ ಕರಾಳ ಅನುಭವವೊಂದಕ್ಕೆ ಸಾಕ್ಷಿ ಆಗಿದ್ದಾರೆ. ರೆಸ್ಟೋರೆಂಟ್ವೊಂದಕ್ಕೆ ಊಟಕ್ಕೆ ಹೋದಾಗ, ಅಲ್ಲಿನ ಕೆಲವರು ಹರ್ಷಿಕಾ…
Read More »ಗದಗ: ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆಯಾದ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನರ ಕೊಲೆಯಾಗಿದ್ದು, ದುಷ್ಕರ್ಮಿಗಳು…
Read More »ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ…
Read More »ಹುಬ್ಬಳ್ಳಿ: ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಬಂದಿರುವ ಅನುದಾನದ ಅಂಕಿ ಅಂಶಗಳನ್ನು ಬಹಿರಂಗವಾಗಿ ಹಂಚಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಧೈರ್ಯವಿಲ್ಲ ಎಂದು ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ…
Read More »ಧಾರವಾಡ: ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನಾಂಕ ಸಮೀಪಿಸುತ್ತಿದ್ದಂತೆ ಈಗ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ರಂಗು ಒಡೆದುಕೊಳ್ಳುತ್ತಿದೆ. ಈಗಾಗಲೇ ಎರಡು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ನಾಮಿನೇಷನ್ ಫೈಲ್…
Read More »ಬೆಂಗಳೂರು: ಕನ್ನಡದಲ್ಲಿ ಸದ್ದಿಲ್ಲದೇ ಮತ್ತೊಂದು ಮಲ್ಟಿ ಸ್ಟಾರ್ ಸಿನಿಮಾ ರೂಪಗೊಳ್ಳುತ್ತಿದೆ. ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಕಾಂಬೋದಲ್ಲಿ ಹೊಸ ಚಿತ್ರವೊಂದು ತಯಾರಾಗುತ್ತಿದೆ. ಈ…
Read More »ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅವರ ಹೆಸರಿನಲ್ಲಿ ರಾಜ್ಯಮಟ್ಟದ ದತ್ತಿನಿಧಿ ಪ್ರಶಸ್ತಿ ಸ್ಥಾಪನೆ ಮಾಡಲು ಹುಣಸೂರು ಶಾಸಕ ಜಿ.ಡಿ. ಹರೀಶ್ಗೌಡ…
Read More »ಬೆಂಗಳೂರು ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದು ಏಪ್ರಿಲ್ 20 ರಂದು ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.…
Read More »ಸಾಯಿ ಪಲ್ಲವಿ: ಈ ಜನರೇಷನ್ ನಾಯಕಿಯರಲ್ಲಿ ಸಾಯಿ ಪಲ್ಲವಿ ಅತ್ಯುತ್ತಮ ಡಾನ್ಸರ್. ಅದರಲ್ಲಿ ಯಾವುದೇ ಸಂಶಯವಿಲ್ಲ. ಸಾಯಿ ಪಲ್ಲವಿ ತಮ್ಮ ಹದಿಹರೆಯದಿಂದಲೂ ಅನೇಕ ನೃತ್ಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.…
Read More »ಶಿವಮೊಗ್ಗ: ಬಿಜೆಪಿಯವರು ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕಳೆದ 70ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ. ನೀರು, ಸೂರು, ವಿದ್ಯುತ್, ರಸ್ತೆಗಳನ್ನು, ಉದ್ಯೋಗ,…
Read More »ಲಕ್ಷ್ಮೇಶ್ವರ ಠಾಣೆಯ ಮನೆಗಳ್ಳತನದ 2: ಪಟ್ಟಣ ಸೇರಿದಂತೆ ರಾಮಗಿರಿ, ಪುಟಗಾಂವ್ಬಡ್ನಿ ಗ್ರಾಮಗಳಲ್ಲಿ ಮನೆಗಳ್ಳತನ ಮಡುತ್ತಿದ್ದ ಇಬ್ಬರು ಕಳ್ಳರನ್ನು ಲಕ್ಷ್ಮೇಶ್ವರ ಠಾಣೆ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ₹ 1.39…
Read More »ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ರೋಹಿತ್ ಪದಕಿ ನಿರ್ದೇಶನದ ಮುಂಬರುವ ಚಿತ್ರ ‘ಉತ್ತರಕಾಂಡ’ ಇತ್ತೀಚೆಗೆ ಸೋಮವಾರ ಸೆಟ್ಟೇರಿದೆ. ಸೆಂಚುರಿ ಸ್ಟಾರ್ ಶಿವರಾಜಕುಮಾರ್ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿರುವ…
Read More »ಧಾರವಾಡ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಸಾಗಾಟದ ಮೇಲೆ ಐಟಿ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದು, ಎಲ್ಲೆಡೆ ಜಾಲಾಡುತ್ತಿದ್ದಾರೆ. ಮಂಗಳವಾರ ಧಾರವಾಡದಲ್ಲಿ ದಾಳಿ ನಡೆಸಿದ್ದು, ಫ್ಲ್ಯಾಟ್ ಒಂದರಲ್ಲಿ ಸಂಗ್ರಹಿಸಲಾಗಿದ್ದ…
Read More »ಅಯೋಧ್ಯೆಯ ರಾಮ ಮಂದಿರವು ದೀಪಾಲಂಕೃತವಾಗಿದೆ, ರಾಮನವಿಮಗೆ ಭಕ್ತರನ್ನು ಕೈಬೀಸಿ ಕರೆಯುತ್ತಿದೆ. ಬೆಳಗ್ಗೆ 3 ಗಂಟೆಯಿಂದಲೇ ರಾಮನವಮಿ ಕಾರ್ಯಕ್ರಮಗಳು ಶುರುವಾಗಿವೆ. ರಾಮ ಮಂದಿರ ನಿರ್ಮಾಣವಾದ ಬಳಿಕ ಇದೇ ಮೊದಲ…
Read More »ದ್ವಾರಕೀಶ್ ನಿಧಾನ: ಕರ್ನಾಟಕದ ಕುಳ್ಳ, ನಟ, ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದಾರೆ. ಕನ್ನಡ ಚಿತ್ರೋದ್ಯಮ ಕಂಡ ಹಿರಿ ತಲೆಯೊಂದು ಇದೀಗ ಕಣ್ಮರೆಯಾಗಿದೆ. 81ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.…
Read More »ಚಿತ್ರದುರ್ಗ: ಸಚಿವ ಜಮೀರ್ ಅಹಮ್ಮದ್ ಖಾನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಅವರನ್ನು ಚಿತ್ರದುರ್ಗದಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ಪರ…
Read More »ಬೆಂಗಳೂರು: ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಅನೇಕರು ಆಗಮಿಸಿದ್ದಾರೆ. ಒಂದಷ್ಟು ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ `ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ…
Read More »ನವದೆಹಲಿ: 2024ರ ಲೋಕಸಭಾ ಚುನಾವಣೆ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು ದೇಶದಲ್ಲಿ 75 ವರ್ಷಗಳ ಲೋಕಸಭಾ ಚುನಾವಣೆಯ ಇತಿಹಾಸದಲ್ಲಿ ದಾಖಲಾದ ಅತಿ ಹೆಚ್ಚು ದಾಖಲೆರಹಿತ ನಗದು…
Read More »ಬೆಂಗಳೂರು: ಕಿರುತೆರೆ ನಟ ರಂಗಭೂಮಿ ಕಲಾವಿದ ಪ್ರದೀಪ್ ಭಾನುವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ 10 ದಿನಗಳ ಹಿಂದೆ ಹೃದಯ ಸಂಬಂಧಿ ಚಿಕಿತ್ಸೆಗೆ ಒಳಗಾಗಿದ್ದ ಪ್ರದೀಪ್ ಸುಬ್ಬರಾಮು ಅವರು ಭಾನುವಾರ…
Read More »ಬೆಂಗಳೂರು: ಮಹಿಳೆಯರಿಗೆ ಮುಗ್ಧತೆಯನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಗ್ಯಾರಂಟಿಗಳ ಬಗ್ಗೆ ಎಚ್ಚರದಿಂದಿರಿ ಅಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ. ಈ ಸಂಬಂಧ ನಗರದಲ್ಲಿ ಸುದ್ದಿಗಾರರೊಂದಿಗೆ…
Read More »ಧಾರವಾಡ: ಬಿಸಿಲಿನ ತಾಪದಿಂದ ಬೇಸತ್ತ ಪೇಡಾ ನಗರಿ ಜನತೆಗೆ ತಡವಾಗಿಯಾದ್ರೂ ಮಳೆರಾಯ ರಾತ್ರಿ ತಂಪೇರೆದಿದ್ದಾನೆ. ಮದ್ಯಾಹ್ನಾದ ನಂತರ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ತಡ ಸಂಜೆ ವೇಳೆ…
Read More »ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ನಡೆದಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ. ಮುಂಬೈನ ಬಾಂದ್ರಾದಲ್ಲಿರುವ ನಿವಾಸದ ಬಳಿ ಬೆಳಗಿನ ಜಾವ 5…
Read More »ಬೆಂಗಳೂರು: ಆದಿತ್ಯ ನಾಯಕರಾಗಿ ನಟಿಸಿರುವ ಹಾಗೂ ಕಿಶೋರ್ ಮೇಗಳಮನೆ ನಿರ್ದೇಶನದ “ಕಾಂಗರೂ” ಚಿತ್ರದ ಟ್ರೇಲರ್ A2 music ಮೂಲಕ ಬಿಡುಗಡೆಯಾಗಿದೆ. ಹಿರಿಯ ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಈ…
Read More »ಬೆಂಗಳೂರು: ಎರಡು ದಿನಗಳ ಹಿಂದೆಯಷ್ಟೇ ಮುಹೂರ್ತ ಕಂಡ ಸಾರಥಿ ಸಿನೆಮಾ ನಿರ್ಮಾಣ ಮಾಡಿದ್ದ ಸತ್ಯ ಪ್ರಕಾಶ್ ನಿರ್ಮಾಣದ ಇನ್ನು ಹೆಸರಿಡದ ಪ್ರೊಡಕ್ಷನ್ ನಂಬರ್ 2 ರ ದುನಿಯಾ…
Read More »ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಚುನಾವಣಾ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ಭರ್ಜರಿ ಹಣ ವಶಕ್ಕೆ ಪಡೆದಿದ್ದಾರೆ.ಜಯನಗರದ ನಾಲ್ಕನೇ ಬಡಾವಣೆಯಲ್ಲಿ ಕಾಂಗ್ರೆಸ್ರವರು ಚುನಾವಣೆಗೆಂದು ಅಕ್ರಮವಾಗಿ ಸಾಗಿಸುತ್ತಿದ್ದ ಹಣವನ್ನು…
Read More »ಮೈಸೂರು: ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೇ ಬೇಡವೇ ಎಂಬುದು ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ ಮೈಸೂರಿನಲ್ಲಿ ಪಿಟಿಐ…
Read More »ಬೆಂಗಳೂರು: ಎಂಥಹ ಕಠಿಣ ಪರಿಸ್ಥಿತಿಗಳು ಎದುರಾದರೂ ಪತ್ರಕರ್ತರು ತಮ್ಮ ನಿಲುವನ್ನು ಸಡಿಲಿಸಬಾರದು. ಅದು ನಾವೇ ಕಂಕಣ ಪಡೆದುಕೊಂಡು ಮಾಧ್ಯಮ ವೃತ್ತಿಗೆ ನೀಡುವ ಗೌರವ ಎಂದು ಹಿರಿಯ ಪತ್ರಕರ್ತರಾದ…
Read More »ಕಾರವಾರ: ನಾನು ಮುಖ್ಯಮಂತ್ರಿಯಾದರೆ ಉತ್ತರ ಪ್ರದೇಶ ಬುಲ್ಡೊಜರ್ ಮಾದರಿ ಕರ್ನಾಟಕಕ್ಕೆ ಬರಲಿದೆ. ಪಾಕಿಸ್ತಾನ ಜಿಂದಾಬಾದ್ ಅಂದವರ ಎನ್ಕೌಂರ್ ಆಗಲಿದೆ. ಯುಪಿಯಲ್ಲಿ ಯೋಗೀಜಿ 7 ಸಾವಿರ ದೇಶ ವಿರೋಧಿಗಳಿಗೆ ಜನ್ನಶ್…
Read More »ಸಲಾರ್ ಭಾಗ 1 ರ ಯಶಸ್ಸಿನ ನಂತರ ವಿಶ್ವದ್ಯಂತ ಸಿನಿ ಪ್ರಿಯರಲ್ಲಿ ಸಹಜವಾಗಿ ಸಲಾರ್ 2 ರ ಬಗ್ಗೆ ಹೆಚ್ಚಿನ ನಿರೀಕ್ಷೆ ಇದಿದ್ದು ಇನ್ನೇನು ಇದೆ ತಿಂಗಳಲ್ಲಿ ಆರಂಭವಾಗಬೇಕಿದ್ದ…
Read More »ಬೆಂಗಳೂರು: ಕಾಂಗ್ರೆಸ್ ಹಾಗೂ ಅಭ್ಯರ್ಥಿ ಡಿಕೆ ಸುರೇಶ್, ಡಿ.ಕೆ ಶಿವಕುಮಾರ್ ಅವರು ಸೋಲಿನ ಭಯದಲ್ಲಿ ತಮ್ಮ ಕಾರ್ಯಕರ್ತರಿಗೆ ಶಾಲು ಹಾಕಿ ಜೆಡಿಎಸ್ ಕಾರ್ಯಕರ್ತರು ಜೆಡಿಎಸ್ ತೊರೆದು ಕಾಂಗ್ರೆಸ್…
Read More »ಕೊಪ್ಪಳ: ಕಾಂಗ್ರೆಸ್ ಗೆ ಕರ್ಮ ರಿಟರ್ನ್ಸ್ ಆಗಿದೆ ಎಂದು ಹೇಳುವ ಮೂಲಕ ಶಾಸಕ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ…
Read More »ಬೆಂಗಳೂರಿನ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಾಂಬರ್ ಮತ್ತು ಮಾಸ್ಟರ್ಮೈಂಡ್ನನ್ನು ವಶಪಡಿಸಿಕೊಳ್ಳುವಲ್ಲಿ ಕೊನೆಗೂ ರಾಷ್ಟ್ರೀಯ ತನಿಖಾ ದಳ ಯಶಸ್ವಿಯಾಗಿದೆ. ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ…
Read More »ಬೆಂಗಳೂರು: ನಗರದ ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಕೆಳಗೆ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನೆಡೆದಿದೆ. ಬೈಕನ್ನ ಫ್ಲೈ ಓವರ್ ಮೇಲೆ ಪಾರ್ಕಿಂಗ್ ಮಾಡಿ…
Read More »ವಿಜಯನಗರ : ಆಕಸ್ಮಿಕ ಬೆಂಕಿ ತಗಲಿ ಹತ್ತಾರು ಬಣವೆಗಳು ಸುಟ್ಟು ಕರಕಲಾದ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಉತ್ತಂಗಿ ಗ್ರಾಮದಲ್ಲಿ ಜರುಗಿದೆ. ರೈತರ ಮೇವಿನ ಬಣವೆಗಳಿಗೆ ಬೆಂಕಿ…
Read More »ಕಲ್ಕಿ 2898 ಎಡಿ ರಿಲೀಸ್ ಡೇಟ್: ಟಾಲಿವುಡ್ ಯಂಗ್ ರೆಬಲ್ ಸ್ಟಾರ್ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಕಲ್ಕಿ ಸಿನಿಮಾದ ಹೊಸ ಅಪ್ಡೇಟ್ ಹೊರ ಬಂದಿದೆ. ಅಂತೂ ಇಂತೂ…
Read More »ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ ಚುನಾವಣ ಕಾವು ತೀವ್ರವಾಗಿ ಏರಿದ್ದು ರಾಷ್ಟ್ರೀಯ ಪಕ್ಷಗಳ ಪ್ರಚಾರದ ಭರಾಟೆಯ ನಡುವೆ ಪಕ್ಷೇತರ ಅಭ್ಯರ್ಥಿಯೊಬ್ಬ ವಿಶಿಷ್ಟವಾಗಿ ಮತಯಾಚನೆ ಮಾಡುವ ಮೂಲಕ ಗಮನ…
Read More »ನೀವು ನಮ್ಮ ಮೇಲಿಟ್ಟ ವಿಶ್ವಾಸಕ್ಕೆ ಚಿರಋಣಿ ನಿಮ್ಮ ಪ್ರೀತಿಯ ಶುಭ ಹಾರೈಕೆಗೆ ಧನ್ಯವಾದಗಳು. https://eesanje.com/another-news-channel-in-karnataka-freedom-tv/
Read More »ಹರಿಯಾಣ: ನಂಬಲು ಕಷ್ಟವಾಗಬಹುದು ಆದರೆ ನಿಜ ವೇಯ್ಟ್ ಲಿಫ್ಟಿಂಗ್ನಲ್ಲಿ ತನ್ನದೇ ಆದ ಸಾಧನೆ ಮಾಡಿರುವ ಹುಡುಗಿ ಈಗ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾಳೆ ಈಕೆಯ ವಿಡಿಯೋ ಈಗ ಎಲ್ಲ…
Read More »ಪಾಟ್ನಾ : ನವರಾತ್ರಿ ವೇಳೆ ಮೀನು ಸೇವನೆ ಮಾಡಿದ್ದಕ್ಕಾಗಿ ಬಿಹಾರದ ಮಾಜಿ ಡಿಸಿಎಂ ತೇಜಸ್ವಿ ಪ್ರಸಾದ್ ಟೀಕೆಗೆ ಗುರಿಯಾಗಿದ್ದಾರೆ. ಜಾಲತಾಣಗಳಲ್ಲಿಯೂ ಟ್ರೋಲ್ಗಳಾಗಿವೆ. ಚೈತ್ರ ನವರಾತ್ರಿಯ ಮೊದಲ ದಿನವಾದ…
Read More »ಹುಬ್ಬಳ್ಳಿ : ಮುಸ್ಲಿಂ ಸಮುದಾಯದ ಪ್ರಮುಖ ಹಬ್ಬಗಳಲ್ಲಿ ಒಂದಾದ ಪವಿತ್ರ ರಂಜಾನ ಹಬ್ಬವನ್ನು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು. ರಂಜಾನ್ ಹಬ್ಬದ…
Read More »ತುಮಕೂರು : ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಬುಕಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಘಟಲಹಳ್ಳಿ ಗ್ರಾಮದಲ್ಲಿ ಕಳೆದ ಇಪ್ಪತ್ತು ದಿನಗಳಿಂದ ಕುಡಿಯುವ ನೀರಿನ ಅಭಾವ ಉಂಟಾಗಿದ್ದು ಪ್ರತಿನಿತ್ಯ…
Read More »ಗದಗ : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ಬಿಜೆಪಿ, ಜೆಡಿಎಸ್ ಮತ್ತು ಕಾಂಗ್ರೆಸ್ ಅತಿ ಹೆಚ್ಚು ಸೀಟು ಗೆಲ್ಲಲು ಇನ್ನಿಲ್ಲದ ಕಸರತ್ತು ನಡೆಸಿವೆ. ಹೀಗಾಗಿ ವಿರೋಧ ಪಕ್ಷಗಳ…
Read More »ಚಿಕ್ಕೋಡಿ : ದೇಶಾದ್ಯಂತ ಲೋಕಸಭಾ ಚುನಾವಣೆ ರಂಗೇರಿದ್ದು, ಕೆಲವೆಡೆ ಕುರುಡು ಕಾಂಚಾಣ ಸದ್ದು ಮಾಡುತ್ತಿದೆ. ಬುಧವಾರ ತಡರಾತ್ರಿ ಚಿಕ್ಕೋಡಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ದಾಖಲೆ ಇಲ್ಲದೆ ಸಾಗಿಸುತ್ತಿದ್ದ…
Read More »ಯುಗಾದಿ 2024 :ಯುಗಾದಿ ಹಬ್ಬ ಹಿಂದೂಗಳಿಗೆ ನೂತನ ವರ್ಷದ ಆರಂಭ ದಿನ. ಕ್ಯಾಲೆಂಡರ್ ಗಳಲ್ಲಿ ಜನವರಿ 1 ಅನ್ನು ಹೊಸ ವರ್ಷ ಎಂದು ಆಚರಿಸಿದರೂ ಹಿಂದೂ ಸಂಪ್ರದಾಯದಂತೆ…
Read More »ಮುಂಬೈ : ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಕಂಗನಾ ರಣಾವತ್ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ಬಿಜೆಪಿ ಸೇರಿದ ಬಳಿಕ ಕಂಗನಾ ಲಕ್ ಬದಲಾಗಿದ್ದು, ಎಂ ಪಿ ಅಭ್ಯರ್ಥಿ…
Read More »ಬೆಂಗಳೂರು: ನಟ ಮೋಹನ್ ಬಾಬು ಮಗ ವಿಷ್ಣು ಮಂಚು ಅವರು `ಕಣ್ಣಪ್ಪ’ ಸಿನಿಮಾದಲ್ಲಿ ನಿರತರಾಗಿದು. ಈ ಚಿತ್ರವನ್ನು ನಟ, ರಾಜಕಾರಣಿ ಡಾ. ಮೋಹನ್ ಬಾಬು ನಿರ್ಮಿಸುತ್ತಿದ್ದಾರೆ. ಮುಕೇಶ್ ಕುಮಾರ್ ಸಿಂಗ್…
Read More »ಯಾದಗಿರಿ : ಏವೂರು ಗ್ರಾಮದಲ್ಲಿ ವಾರದ ಮೊದಲ ದಿನ ಜನರು ಯುಗಾದಿ ಅಮಾವಾಸ್ಯೆ ಎಂದು ಪೂಜೆ ಪುನಸ್ಕಾರದಲ್ಲಿ ತೊಡಗಿದ್ದರು. ನಾಳೆ ಯುಗಾದಿ ಹಬ್ಬವೆಂದು ಮನೆಮಂದಿ ಸಂಭ್ರಮದಲ್ಲಿದ್ದರು. ಆದರೆ…
Read More »ಹುಬ್ಬಳ್ಳಿ : ಜಾತಿ ಆಧಾರದ ಮೇಲೆ ಚುನಾವಣೆ ನಡೆಯುವುದಿಲ್ಲ. ದೇಶ, ಅಭಿವೃದ್ಧಿ, ನಾವು ಮಾಡಿರುವ ಕಾರ್ಯದ ಮೇಲೆಯೇ ಚುನಾವಣಾ ನಡೆಯುತ್ತದೆ. ದಿಂಗಾಲೇಶ್ವರ ಸ್ವಾಮೀಜಿಗಳ ಸ್ಪರ್ಧೆಯ ಬಗ್ಗೆ ನಾನು ಏನನ್ನು ಹೇಳುವುದಿಲ್ಲ.…
Read More »ಬೀದರ್ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿಸಂಹಿತೆ ಜಾರಿಯಾದ ದಿನದಿಂದ ಇಂದಿನ ವರೆಗೆ ಜಿಲ್ಲೆಯ ಎಲ್ಲಾ ಚೆಕ್ ಪೋಸ್ಟ್ನಲ್ಲಿ ತಪಾಸಣೆ ಮಾಡಿ ಓಟ್ಟು 32 ಲಕ್ಷ 56ಸಾವಿರ…
Read More »ನವದೆಹಲಿ : ತಂತ್ರ ಜ್ಞಾನದ ಅರಿವಿದ್ದರೆ ದೊಡ್ಡ ಸಮಸ್ಯೆಯನ್ನು ಕ್ಷಣಾರ್ಧದಲ್ಲಿ ಹೇಗೆ ಬಗೆಹರಿಸ ಬಹುದು ಎಂಬುದಕ್ಕೆ ಈ ಪ್ರಸಂಗವೊಂದು ಸಾಕ್ಷಿ. ಉತ್ತರ ಪ್ರದೇಶದ 13 ವರ್ಷದ ಬಾಲಕಿ…
Read More »ಚಿತ್ರದುರ್ಗ : ಬೆಂಗಳೂರಿಂದ ಗೋಕರ್ಣಕ್ಕೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿಯಾಗಿ ನಾಲ್ವರು ಸ್ಥಳದಲ್ಲೇ ಮೃತಟ್ಟು 25ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ…
Read More »




























































































