ಮುಂಬೈ: ಭಾರೀಯ ಚಿತ್ರರಂಗದ ಜನಪ್ರಿಯ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರಾಗಿದ್ದು ಭಾನುವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ.. ತಮ್ಮ ಆರೋಗ್ಯದ ಬಗ್ಗೆ ಫ್ಯಾನ್ಸ್ಗೆ ಗಾಯಕ ಸೋಶಿಯಲ್ ಮೀಡಿಯಾದಲ್ಲಿ ವಿವರಿಸಿ…
Read More »freedomtvkannada
ಉಡುಪಿ: ನಕ್ಸಲ್ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಮಚ್ಚಟ್ಟು ತೊಂಬಟ್ಟು ಗ್ರಾಮದ ನಕ್ಸಲ್ ಮಹಿಳೆ ಲಲಕ್ಷ್ಮೀ ಉಡುಪಿಯಲ್ಲಿ ಭಾನುವಾರ ಶರಣಾಗುವ ಮೂಲಕ ಮುಖ್ಯ ವಾಹಿನಿಗೆ…
Read More »ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮಂಡಿ ನೋವು ಕಾಣಿಸಿಕೊಂಡಿದೆ. ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿಗಳ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ. ಸಿಎಂ ಸಿದ್ದರಾಮಯ್ಯಗೆ ಎಡಗಾಲಿನ ಮಂಡಿ ನೋವು ಹೆಚ್ಚಾಗಿದೆ.…
Read More »ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ ಮಾಡಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ. ಲೋಕಸಭೆ ಮತ್ತು ರಾಜ್ಯಸಭೆಯ…
Read More »ಬೆಂಗಳೂರು: ಬಿಎಂಟಿಸಿ ಕಂಡಕ್ಟರ್ ಮತ್ತು ಚಾಲಕ ಬಸ್ಸನ್ನು ದಾರಿ ಮಧ್ಯೆ ನಿಲ್ಲಿಸಿ ಜಗಳ ಮಾಡಿದ ಘಟನೆ ಹೆಬ್ಬಾಳ ಫ್ಲೈಓವರ್ ಬಳಿ ನಡೆದಿದೆ. ಬಸ್ಸು ನಿಲ್ಲಿಸಿ ನಿನ್ನ ಮಾತನ್ನು…
Read More »ಪಶ್ಚಿಮ ಬಂಗಾಳ: ತರಗತಿಯಲ್ಲಿ ಪ್ರಾಧ್ಯಾಪಕಿ ಹಾಗೂ ವಿದ್ಯಾರ್ಥಿಯೊಬ್ಬ ತರಗತಿಯಲ್ಲಿ ಮದುವೆ ಆಗಿದ್ದಾರೆ ಎನ್ನಲಾದ ವಿಡಿಯೋ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರಾಧ್ಯಾಪಕಿ ಹಾಗೂ ವಿದ್ಯಾರ್ಥಿ ತರಗತಿಯೊಳಗೆ ಹೂಮಾಲೆಯನ್ನು…
Read More »ಬೀದರ್: ಬೀದರ್ : ಕಾರು ಮತ್ತು ಗೂಡ್ಸ್ ವಾಹನದ ನಡುವೆ ಢಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟ ಘಟನೆ ಹುಮನಾಬಾದ್ ತಾಲ್ಲೂಕಿನ ಹಳ್ಳಿಖೆಡ್ ಬಿ ಗ್ರಾಮದ ಹತ್ತಿರ ನಡೆದಿದೆ.…
Read More »ಶಿವರಾಜ್ಕುಮಾರ್ ಅವರ ಚೈತನ್ಯ ಎಲ್ಲರಿಗೂ ಮಾದರಿ. ಇದು ಅನೇಕರಿಗೆ ಗೊತ್ತಿದೆ. ಅವರು ಇತ್ತೀಚೆಗೆ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಅಮೆರಿಕಕ್ಕೆ ಹೋಗಿ ಚಿಕಿತ್ಸೆ ಪಡೆದು ಬಂದ ಅವರು ಸಂಪೂರ್ಣ ಗುಣಮುಖರಾಗಿದ್ದಾರೆ.…
Read More »ಹಾಸನ: ಬೆಂಗಳೂರು- ಮಂಗಳೂರು ಖಾಸಗಿ ಬಸ್ ತಡೆದು ಪುಡಿ ರೌಡಿ ಅಟ್ಟಹಾಸ ಮೆರೆದು ಲಾಂಗ್ನಿಂದ ಹಲ್ಲೆಗೆ ಯತ್ನಿಸಿದ ಘಟನೆ ಹಾಸನ ಹೊರವಲಯದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಬುಧವಾರ ನಸುಕಿನ…
Read More »ಮಂಡ್ಯ: ಮೈಕ್ರೋ ಫೈನಾನ್ಸ್ ಕಿರುಕುಳ ಹಿನ್ನೆಲೆ ಮಹಿಳೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೊನ್ನಾಪುರ ಗ್ರಾಮದಲ್ಲಿ…
Read More »ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಮುಗಿಸಲು ವಿಜಯೇಂದ್ರ ಹೊರಟಿದ್ದಾರೆ. ಅವರು ಇದ್ದರೆ ಬಿಜೆಪಿಗೆ ಭವಿಷ್ಯ ಇಲ್ಲ ಎಂದು ಸಂಸದ ಡಾ.ಕೆ.ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ತಮ್ಮ ನಿವಾಸದಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…
Read More »ಬೆಳಗಾವಿ: ಪ್ರಯಾಗ್ರಾಜ್ ಮಹಾಕುಂಭ ಮೇಳದಲ್ಲಿ ಕಾಲ್ತುಳಿತಕ್ಕೆ ಒಳಗಾಗಿದ್ದ ಬೆಳಗಾವಿಯ ತಾಯಿ ಹಾಗೂ ಮಗಳು ಸಾವನ್ನಪ್ಪಿದ್ದಾರೆ. ನಗರದ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ(50) ಹಾಗೂ ಪುತ್ರಿ ಮೇಘಾ ಹತ್ತರವಾಠ(18)…
Read More »ವಾಷಿಂಗ್ಟನ್: ಭಾರತ ಚೀನಾ ಮತ್ತು ಬ್ರೆಜಿಲ್ ದೇಶಗಳು ಅಮೆರಿಕದ ಮೇಲೆ ಹೆಚ್ಚಿನ ಆಮದು ಸುಂಕ ವಿಧಿಸುತ್ತಿವೆ. ಇದರಿಂದ ಅಮೆರಿಕಕ್ಕೆ ಹಾನಿ ಉಮಟಾಗುತ್ತಿದೆ. ಹಾಗಾಗಿ ಅಮೆರಿಕ ಕೂಡ ಈ…
Read More »ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿ. ಮೆಟ್ರೋ ದರ ಏರಿಕೆಗೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ದರ ಏರಿಕೆ ಸಂಬಂಧ ಕೇಂದ್ರ ತಂಡ ಹೆಚ್ಚುವರಿ ವರದಿಯನ್ನು ಕೇಳಿತ್ತು.…
Read More »ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಬಹುಭಾಷಾ ನಟ ಪ್ರಕಾಶ್ ರೈ ಭಾಗವಹಿಸಿ ತ್ರಿವೇಣಿ ಸಂಗಮದಲ್ಲಿ ಮಿಂದೆದ್ದರು ಎಂದು ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.…
Read More »ನವದೆಹಲಿ: ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಎಕ್ಸ್ ನಲ್ಲಿ ಪೋಸ್ಟ್ ಮಾಡುವ ಮೂಲಕ…
Read More »ರಾಯಚೂರು : ವ್ಯಕ್ತಿ ಸಾವಿಗೆ ಪರಿಚಯಸ್ಥ ಮಹಿಳೆಯೇ ಕಾರಣವೆಂದು ಆರೋಪಿಸಿ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿರುವಂತಹ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿಯಲ್ಲಿ ನಡೆದಿದೆ. ಸದ್ಯ…
Read More »ಬೆಂಗಳೂರು: ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಅಗ್ನಿ ಅವಘಡ ಸಂಭವಿಸಿ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿದೆ. ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್ನಲ್ಲಿ…
Read More »ಬಾಲ್ಯದಲ್ಲಿ ಜೊತೆಯಾಗಿ ಆಡಿ ಬೆಳೆದವರು… ಜೊತೆ ಜೊತೆಯಾಗಿ ಕೀಟಲೆ ಮಾಡಿದವರು… ಜೊತೆಯಾಗಿಯೇ ದೊಡ್ಡ ಕನಸು ಕಂಡವರು… ಆದರೆ ಬೆಳೀತಾ ಬೆಳೀತಾ ದೂರವಾದರು. ಹೀಗೆ ದೂರವಾದವರು ಮಂಗಳವಾರ ಭೇಟಿಯಾಗಿದ್ದಾರೆ.…
Read More »ಬೆಂಗಳೂರು: ಮೊಬೈಲ್ ಗೀಳಿಗೆ ಬಾಲಕನೋರ್ವ ನೇಣಿಗೆ ಶರಣಾಗಿ ಪ್ರಾಣ ಕಳೆದುಕೊಂಡ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿ ರತ್ನನಗರದಲ್ಲಿ ನಡೆದಿದೆ. ಧ್ರುವ ಆತ್ಮಹತ್ಯೆಗೆ ಶರಣಾದ (13)…
Read More »ಶ್ರೀಹರಿಕೋಟಾ: ಭಾರತೀಯ ಬಾಹ್ಯಾಕಾಶ ಸಂಸೋಧನಾ ಸಂಸ್ಥೆ ಶತಕದ ಸಾಧನೆ ಮಾಡಿ ಸಂಭ್ರಮಿಸಿದೆ. ಇಂದು ಬೆಳಗ್ಗೆ 100ನೇ ರಾಕೆಟ್ ಅನ್ನು ಯಶಸ್ವಿಯಾಗಿ ಉಡಾವಣೆ ಮಾಡುವ ಮೂಲಕ ವಿಶಿಷ್ಟ ಸಾಧನೆ…
Read More »ಹುಬ್ಬಳ್ಳಿ: ಹೆಂಡತಿ ಕಾಟಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಹೆಂಡತಿ ಕಿರುಕುಳ ತಾಳಲಾರದೆ ಗಂಡ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಹುಬ್ಬಳ್ಳಿಯ ಚಾಮುಂಡೇಶ್ವರಿ ನಗರದಲ್ಲಿ ನಡೆದಿದೆ. ಈಚೆಗೆ ಪತ್ನಿಯ ಕಿರುಕುಳಕ್ಕೆ…
Read More »ಬೆಂಗಳೂರು: ರಾಜಾಜಿನಗರದ ರಾಜ್ಕುಮಾರ್ ರಸ್ತೆಯಲ್ಲಿನ ಮತ್ತೊಂದು ಎಲೆಕ್ಟ್ರಿಕ್ ಬೈಕ್ ಶೋರೂಮ್ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಬೈಕ್ಗಳು ಬೆಂಕಿಗಾಹುತಿಯಾಗಿವೆ. ಇಂದು ಒಕಿನೊವಾ ಎಲೆಕ್ಟ್ರಿಕ್ ಬೈಕ್ ಶೋರೂಮ್ನಲ್ಲಿ ಬೆಂಕಿ ಹೊತ್ತಿಕೊಂಡಿದ್ದು,…
Read More »ರಾಮನಗರ: ಚನ್ನಪಟ್ಟಣದ ಪ್ರಸಿದ್ಧ ಚಾಮುಂಡೇಶ್ವರಿ ವಿಗ್ರಹಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಹಾಗೂ ಏಷ್ಯಾ ಬುಕ್ ಆಫ್ ರೆಕಾರ್ಡ್ಸ್ ರಾಷ್ಟ್ರೀಯ ಮಾನ್ಯತೆ ದೊರೆತಿದೆ. ಚನ್ನಪಟ್ಟಣ ತಾಲೂಕಿನ ಪ್ರಸಿದ್ಧ…
Read More »ಸ್ಯಾಂಡಲ್ವುಡ್ ನಟ ಶಿವಣ್ಣ ಅವರು ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ಜ.26ರಂದು ತಾಯ್ನಾಡಿಗೆ ಮರಳಿದ್ದಾರೆ. ಈ ಹಿನ್ನೆಲೆ ಶಿವಣ್ಣ ಮನೆಗೆ ಡಾಲಿ ಧನಂಜಯ ಅವರು ಭೇಟಿ ನೀಡಿದ್ದಾರೆ. ನಗರದ…
Read More »ಉಡುಪಿ: ಕುಂಜಿಬೆಟ್ಟುವಿನಲ್ಲಿರುವ ಶಾರದಾ ರೆಸಿಡೆನ್ಸಿ ಶಾಲೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು ಪೊಲೀಸರು ತೀವ್ರ ತಪಾಸಣೆ ನಡೆಸುತ್ತಿದ್ದಾರೆ. ಶ್ವಾನದಳದೊಂದಿಗೆ ಆಗಮಿಸಿದ ಪೊಲೀಸರು ಮಕ್ಕಳನ್ನು ಮೈದಾನಕ್ಕೆ ಕಳುಹಿಸಿ, ಶಾಲಾ…
Read More »ವಕ್ಫ್ ತಿದ್ದುಪಡಿ ಮಸೂದೆಯನ್ನು ಜಂಟಿ ಸಂಸದೀಯ ಸಮಿತಿ ಸೋಮವಾರದಂದು ಅಂಗೀಕರಿಸಿತು. ಒಂದು ತಿಂಗಳಿನಿಂದ ವಕ್ಫ್ ಮಸೂದೆಯ ಬಗ್ಗೆ ಚರ್ಚೆ ನಡೆಸುತ್ತಿರುವ ಸಂಸತ್ತಿನ ಜಂಟಿ ಸಮಿತಿಯು ಆಡಳಿತಾರೂಢ ಭಾರತೀಯ…
Read More »ಮೈಸೂರು: ಹೃದಯಾಘಾತದಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು ಕೆಲ್ಲೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ನಾಗರಾಜ್, ವಸಂತ ಎಂಬುವರ ಪುತ್ರಿ ದೀಪಿಕಾ (15)…
Read More »ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಗುಯಿಲಿನ್-ಬಾರೆ ಸಿಂಡ್ರೋಮ್ (ಜಿಬಿಎಸ್) ಸೋಂಕಿಗೆ ಒಳಗಾಗಿದ್ದಾರೆ ಎಂದು ಶಂಕಿಸಲಾದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಆದರೆ, ಆಘಾತಕಾರಿ ಬೆಳವಣಿಯಲ್ಲಿ ಪುಣೆಯಲ್ಲಿ ರೋಗನಿರೋಧಕ ನರ ಅಸ್ವಸ್ಥತೆಯ ಪ್ರಕರಣಗಳ…
Read More »ಮೈಸೂರು: ವಿಷದ ಮಾತ್ರೆಗಳನ್ನು ನುಂಗಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಅಂಬಳೆ ಗ್ರಾಮದಲ್ಲಿ ನಡೆದಿದೆ. ಜಯಶೀಲಾ (53) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಈಕೆ ಐಐಎಫ್ಎಲ್,…
Read More »ಬಿಗ್ ಬಾಸ್ ಕನ್ನಡ ಸೀಸನ್ 11ರ ವಿನ್ನರ್ ಆಗಿ ಹನುಮಂತ ಹೊರಹೊಮ್ಮಿದ್ದಾರೆ. ಟ್ರೋಫಿ ಗೆದ್ದ ಖುಷಿಯಲ್ಲಿ ಕಿಚ್ಚ ಸುದೀಪ್ ಅವರ ಕಾಲಿಗೆ ಬಿದ್ದು ಹಳ್ಳಿ ಹೈದ ಆಶೀರ್ವಾದ…
Read More »ಬೆಂಗಳೂರು: ರಾಜ್ಯ ಸರ್ಕಾರವು 2025-26ನೇ ಸಾಲಿನ ಬಜೆಟ್ನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿಗೆ ವಾರ್ಷಿಕವಾಗಿ 35 ಕೋಟಿ ಅನುದಾನವನ್ನು ಮೀಸಲಿಡಬೇಕು ಎಂದು ಕಸಾಪ ಅಧ್ಯಕ್ಷ ಮಹೇಶ ಜೋಶಿ ಮನವಿ…
Read More »ಬೆಂಗಳೂರು: ಗಣರಾಜ್ಯೋತ್ಸವ ದಿನಾಚರಣೆ ಹಿನ್ನೆಲೆಯಲ್ಲಿ ಕೊಡಲಾಗುವ ರಾಷ್ಟ್ರಪತಿಗಳ ಪದಕ ಗೌರವಕ್ಕೆ ಕರ್ನಾಟಕದ 21 ಜನ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳು ಭಾಜನರಾಗಿದ್ದಾರೆ. ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ…
Read More »ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 11ರ ಮಾಜಿ ಸ್ಪರ್ಧಿ ಹಾಗೂ ವಕೀಲ ಜಗದೀಶ್ ಮತ್ತು ಅವರ ಗನ್ ಮ್ಯಾನ್ನನ್ನು ಕೊಡಿಗೇಹಳ್ಳಿ ಪೊಲೀಸರಿಂದ ಬಂಧಿಸಿದ್ದಾರೆ. ಶುಕ್ರವಾರ ನಡೆದ…
Read More »ನವದೆಹಲಿ: 2008ರ ಮುಂಬೈ ದಾಳಿಯ ಸಂಚುಕೋರ ತಹಾವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕದ ಸುಪ್ರೀಂಕೋರ್ಟ್ ಕೊನೆಗೂ ಸಮ್ಮತಿಸಿದ್ದು ಭಾರತಕ್ಕೆ ಮಹತ್ವದ ರಾಜತಾಂತ್ರಿಕ ಜಯ ಸಿಕ್ಕಿದೆ. ಹೀಗಾಗಿ ಪಾಕಿಸ್ತಾನ ಮೂಲದ ಕೆನಡಾ…
Read More »ಬೆಂಗಳೂರು: ಸ್ಥಳೀಯ ಕಿರುಬಂಡವಾಳ ಸಂಸ್ಥೆಗಳಿಂದ ಪಡೆದ ಸಾಲಗಳನ್ನು ಬಲವಂತವಾಗಿ ವಸೂಲಿ ಮಾಡುವುದರಿಂದ ಅನೇಕ ಮಹಿಳೆಯರು ಆಘಾತಕ್ಕೊಳಗಾಗಿದ್ದಾರೆ ಎಂದು ಹೇಳಿರುವ ರಾಜ್ಯ ಮಹಿಳಾ ಆಯುಕ್ತೆ ನಾಗಲಕ್ಷ್ಮಿ ಚೌಧರಿ, ಮೈಕ್ರೋ…
Read More »ರಾಯಚೂರು: ರಾಜಧಾನಿಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾಗುವುದು ಒಂದೆಡೆಯಾದರೆ, ಮತ್ತೊಂದು ಕಡೆ ನಕಲಿ ಸಾಲ ರಿಕವರಿ ಟೀಂ ವಸೂಲಿ ದಂಧೆ ನಡೆಸಿರುವುದು ಬೆಳಕಿಗೆ ಬಂದಿದೆ. ಫೈನಾನ್ಸ್ ಸಾಲ…
Read More »ಶಸ್ತ್ರಚಿಕಿತ್ಸೆ ಬಳಿಕ ಅಮೆರಿಕದಲ್ಲಿ ವಿಶ್ರಾಂತಿ ಮೂಡ್ನಲ್ಲಿರುವ ನಟ ಶಿವರಾಜ್ಕುಮಾರ್ ಕೊನೆಗೂ ತವರಿನ ಊರಿನ ಬೆಂಗಳೂರಿಗೆ ವಾಪಸ್ ಆಗುವ ಸಿಹಿ ಸುದ್ದಿ ಹಂಚಿಕೊಂಡಿದ್ದಾರೆ. ಇದೇ ಜ.26ರ ಗಣರಾಜ್ಯೋತ್ಸವದಂದು ಬೆಂಗಳೂರಿಗೆ…
Read More »ಬೆಂಗಳೂರು: ಮನೆಗೆಲಸ ಮಾಡುತ್ತಿದ್ದ ಮಹಿಳೆ ಶವವಾಗಿ ಪತ್ತೆ ಆಗಿರುವಂತಹ ಘಟನೆ ರಾಮಮೂರ್ತಿನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಕೆರೆ ಬಳಿ ನಿರ್ಜನ ಪ್ರದೇಶದಲ್ಲಿ ಮೃತದೇಹ ಪತ್ತೆ ಆಗಿದೆ. ನಜ್ಮಾ…
Read More »ನವದೆಹಲಿ: ವಕ್ಫ್ ತಿದ್ದುಪಡಿ ಮಸೂದೆ 2024ರ ಜಂಟಿ ಸಂಸದೀಯ ಸಮಿತಿ ಸಭೆಯಲ್ಲಿ ಗೊಂದಲ ಉಂಟು ಮಾಡಿದ 10 ಪ್ರತಿಪಕ್ಷ ಸಂಸದರನ್ನು ಅಮಾನತುಗೊಳಿಸಲಾಗಿದೆ. ಇನ್ನು ಸಭೆಯ ನಂತರ ತೃಣಮೂಲ…
Read More »ಮುಂಬೈ: ರಕ್ಷಣಾ ಉತ್ಪನ್ನಗಳನ್ನ ತಯಾರಿಸುವ ಆರ್ಡನೆನ್ಸ್ ಕಾರ್ಖಾನೆಯಲ್ಲಿ ಇಂದು ಬೆಳಗ್ಗೆ ಭಾರೀ ಸ್ಫೋಟ ಸಂಭವಿಸಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ ಎಂದು ಕೇಂದ್ರ ಸಚಿವ…
Read More »ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗಣರಾಜ್ಯೋತ್ಸವ 2025ರ ಅಂಗವಾಗಿ ಜ.26ರ ಭಾನುವಾರದಂದು ಮೆಟ್ರೋ ಸಂಚಾರವನ್ನು ಬೆಳಗ್ಗೆ 6 ಗಂಟೆಗೆ ಆರಂಭಿಸಲಾಗುತ್ತದೆ. ಜೊತೆಗೆ, ಗಣರಾಜ್ಯೋತ್ಸವ ಅಂಗವಾಗಿ ನಡೆಯುತ್ತಿರುವ…
Read More »ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಡೆಯುತ್ತಿರುವ ಗದ್ದಲದ ಹಿನ್ನೆಲೆಯಲ್ಲಿ ಬಿವೈ ವಿಜಯೇಂದ್ರ ಅವರು ದಿಢೀರ್ ಆಗಿ ದೆಹಲಿಗೆ ಪ್ರಯಾಣ ಮಾಡಲಿದ್ದಾರೆ. ಬಿವೈ ವಿಜಯೇಂದ್ರ ರಾಜ್ಯಾಧ್ಯಕ್ಷರಾಗಿ ಮುಂದುವರಿಯಬಾರದು…
Read More »ರಾಯಚೂರು: ಚಲಿಸುತ್ತಿದ್ದ ಟ್ರಕ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ನಡೆದಿದೆ. ಟ್ರಕ್ ಇಂಜಿನ್ನಲ್ಲಿ ಬಿಸಿ ಹೆಚ್ಚಾಗಿದ್ದು ಅತಿಯಾದ ಶಾಖದಿಂದ ಬೆಂಕಿ…
Read More »ರಾಯಚೂರು: ಆತ್ಮಹತ್ಯೆಗೆ ಶರಣಾದ ವ್ಯಕ್ತಿಯೊಬ್ಬನ ಪತ್ನಿ ಗುರುವಾರ ಗೃಹ ಸಚಿವ ಜಿ ಪರಮೇಶ್ವರ ಅವರಿಗೆ ಮಂಗಳಸೂತ್ರ ಕಳುಹಿಸಿದ್ದು, ಪತಿಯ ಸಾವಿಗೆ ಕಾರಣವಾದ ಕಂಪನಿಯ ಸಿಬ್ಬಂದಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ…
Read More »ವಿಜಯಪುರ: ಮರಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಕನ್ನಾಳ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ. ತಾಲೂಕಿನ ಕನ್ನಾಳ…
Read More »ಬೆಂಗಳೂರು: ಜನವರಿ 26 ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನವರಿ 26ರ ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರು ಧ್ವಜಾರೋಹಣ ನೆರವೇರಿಸಲಿದೆ…
Read More »ಜ.26 ರಂದು ಆಚರಿಸಲಾಗುವ ಗಣರಾಜ್ಯೋತ್ಸವ ದಿನ ಪ್ರತಿ ಭಾರತೀಯನ ಪಾಲಿಗೆ ಹೆಮ್ಮೆಯ ದಿನ. ಸ್ವಾತಂತ್ರ್ಯ ದಿನಾಚರಣೆಯನ್ನು ಎಷ್ಟು ಸಂಭ್ರಮ, ದೇಶಭಕ್ತಿಗಳಿಂದ ಆಚರಿಸುತ್ತೇವೆಯೋ ಅಷ್ಟೇ ಸಂಭ್ರಮದಿಂದ ಗಣರಾಜ್ಯೋತ್ಸವ ದಿನವನ್ನೂ…
Read More »ಕೃಷಿ ಪ್ರಧಾನವಾದ ಮಂಡ್ಯ ಜಿಲ್ಲೆಯಲ್ಲಿ ಕೃಷಿ, ತೋಟಗಾರಿಕೆ, ಪಶುಸಂಗೋನೆ ಸೇರಿದಂತೆ ಒಂದು ಸಂಯೋಜಿತ ಕೃಷಿ ವಿಶ್ವವಿದ್ಯಾಲಯ ಸ್ಥಾಪಿಸಲು ತೀರ್ಮಾನಿಸಲಾಗಿದ್ದು, ಇದರಿಂದ ಮಂಡ್ಯ, ಹಾಸನ, ಮೈಸೂರು ಚಾಮರಾಜನಗರ ಭಾಗದ…
Read More »ಬೀಜಿಂಗ್: ವರನಟ ರಾಜ್ಕುಮಾರ್ ತಮ್ಮ ಹಾಡುಗಳಿಂದಲೇ ಅಜರಾಮರರಾಗಿದ್ದಾರೆ. ಇದೀಗ ಚೀನಾದ ಸೂಪರ್ ಮಾರ್ಕೆಟ್ನಲ್ಲಿ ನಟ ಡಾ.ರಾಜ್ ಕುಮಾರ್ ಅವರ ಹಿಟ್ ಹಾಡೊಂದು ಕೇಳಿಬಂದಿದೆ. ಇದರ ವಿಡಿಯೊ ಸೋಶಿಯಲ್…
Read More »ಲಕ್ನೋ: ಉತ್ತರ ಪ್ರದೇಶದ ಗುರುಗ್ರಾಮ್ನ ವ್ಯಕ್ತಿಯೊಬ್ಬನ ಕೊಳೆತ ಶವ ಗಾಜಿಯಾಬಾದ್ನ ಕಾಲುವೆ ಒಂದರಲ್ಲಿ ಪತ್ತೆಯಾಗಿದೆ. ಸಾವಿಗೀಡಾದ ವ್ಯಕ್ತಿಯನ್ನು ಪ್ರಿನ್ಸ್ ರಾಣಾ ಎಂದು ಗುರುತಿಸಲಾಗಿದೆ. ಆತ ಉತ್ತರ ಪ್ರದೇಶದ ಬಿಜ್ನೋರ್ನವನು.…
Read More »ದಾವಣಗೆರೆ: ಪ್ರೀತಿಸುವಂತೆ ಯುವತಿಗೆ ಪದೇ ಪದೇ ಪೀಡಿಸಿದ್ದ ಯುವಕನಿಗೆ ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಮೂರು ತಿಂಗಳು ಜೈಲು ಶಿಕ್ಷೆ ವಿಧಿಸಿದೆ. ನಗರದ ಎಸ್ಓಜಿ…
Read More »ಮಂಗಳೂರು: ನಗರದ ಬಿಜೈ ಕೆಎಸ್ಆರ್ಟಿಸಿ ಬಳಿ ಕಾರ್ಯಾಚರಿಸುತ್ತಿದ್ದ ಮಸಾಜ್ ಸೆಂಟರ್ಗೆ ಸಂಘಟನೆಯೊಂದರ ಕಾರ್ಯಕರ್ತರು ದಾಳಿ ನಡೆಸಿ, ಪಾರ್ಲರ್ನ ಗಾಜು, ಪೀಠೋಪಕರಣ ಧ್ವಂಸ ಮಾಡಿರುವ ಘಟನೆ ಗುರುವಾರ ನಡೆದಿದೆ. ಮಸಾಜ್…
Read More »ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದ್ದ ಮುಡಾ ಹಗರಣದ ಲೋಕಾಯುಕ್ತ ತನಿಖೆ ಪೂರ್ಣಗೊಂಡಿದ್ದು, ವರದಿಯೂ ಸಿದ್ಧವಾಗಿದೆ. ಲೋಕಾಯುಕ್ತ ವರದಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾವರ್ತಿಗೆ…
Read More »‘ಅನಿಮಲ್’, ‘ಪುಷ್ಪ 2’ ಯಶಸ್ಸಿನ ಬಳಿಕ ‘ಛಾವಾ’ ಸಿನಿಮಾದ ಪ್ರಚಾರ ಕಾರ್ಯದಲ್ಲಿ ರಶ್ಮಿಕಾ ಮಂದಣ್ಣ ಬ್ಯುಸಿಯಾಗಿದ್ದಾರೆ. ಈ ಚಿತ್ರದ ಟ್ರೈಲರ್ ರಿಲೀಸ್ ಕಾರ್ಯಕ್ರಮದಲ್ಲಿ ನಿವೃತ್ತಿ ಹೊಂದುವ ಬಗ್ಗೆ…
Read More »ಬೆಂಗಳೂರು: ಆಟೋಗಳ ಮೇಲೆ ವಿವಾದಾತ್ಮಕ, ಕ್ರೌರ್ಯ, ಅಶ್ಲೀಲ ಪೋಸ್ಟರ್ ಹಾಕಿದರೆ ಇನ್ನು ಮುಂದೆ ಭಾರೀ ದಂಡ ಬೀಳಲಿದೆ. ಇದಕ್ಕೆ ಸಂಬಂಧಿಸಿದಂತೆ ಸಾರಿಗೆ ಅಧಿಕಾರಿಗಳು ಕಣ್ಣಿಟ್ಟಿದ್ದು, ದಂಡದ ಜೊತೆ…
Read More »ಸುಂದರಿ ಸಾಧ್ವಿ ಹರ್ಷ ಅವರ ಬಳಿಕ ಮಹಾಕುಂಭ ಮೇಳದಲ್ಲಿ ಸಖತ್ ಸೌಂಡ್ ಮಾಡಿದ್ದು ಈ ಮೋನಾಲಿಸಾ. ಸಾಮಾಜಿಕ ಜಾಲತಾಣಗಳಲ್ಲಿ ಅವಳದ್ದೇ ಚರ್ಚೆ. ಆಕೆಯ ಸೌಂದರ್ಯ ಹಾಗೂ ಕಣ್ಣೋಟಕ್ಕೆ…
Read More »ನಟ ಸುದೀಪ್ ಅವರ ಅಭಿಮಾನಿಗಳಿಗೆ ಇದು ಸಿಹಿ ಸುದ್ದಿ. 2019ರ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಯಲ್ಲಿ ಸುದೀಪ್ ಅವರಿಗೆ ‘ಅತ್ಯುತ್ತಮ ನಟ’ ಪ್ರಶಸ್ತಿ ಸಿಕ್ಕಿದೆ. ‘ಪೈಲ್ವಾನ್’ ಚಿತ್ರದಲ್ಲಿನ…
Read More »ನಟಿ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಜಿಮ್ನಲ್ಲಿ ಕಾಲಿಗೆ ಪೆಟ್ಟಾದ ಹಿನ್ನೆಲೆ ನಡೆಯಲು ಕಷ್ಟಪಡುತ್ತಿರುವ ಸ್ಥಿತಿಯಲ್ಲಿ ಇಂದು ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದಾರೆ. ಕುಂಟುತ್ತಾ ವ್ಹೀಲ್ ಚೇರ್ನಲ್ಲಿ ನಟಿ ಕುಳಿತಿರುವ…
Read More »ಬೆಂಗಳೂರು: ರಾಜಧಾನಿಯ ಕೆ.ಆರ್ ಮಾರುಕಟ್ಟೆಯಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಕೇಸ್ಗೆ ಸಂಬಂಧಿಸಿದಂತೆ ಉಡಾಫೆ ಉತ್ತರ ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ ವಿರುದ್ದ ಜೆಡಿಎಸ್ ಆಕ್ರೊಶ ವ್ಯಕ್ತಪಡಿಸಿದೆ. ಸಿದ್ದರಾಮಯ್ಯ ವಿರುದ್ದ…
Read More »ಬೀದರ್: ಹೆರಿಗೆ ವೇಳೆ ಬ್ರಿಮ್ಸ್ ವೈದ್ಯರು ಮಾಡಿದ ಮಹಾ ಎಡವಟ್ಟಿನಿಂದ ನವಜಾತ ಶಿಶುವಿನ ಬಲಗಾಲ ಮೂಳೆಯೇ ಮುರಿದಿದೆ. ಹೆರಿಗೆ ಬಳಿಕ ಸ್ಕ್ಯಾನಿಂಗ್ ಮಾಡಿಸಿದಾಗ ಬಲಗಾಲಿನ ತೊಡೆಯ ಮೂಳೆ…
Read More »ಅಮೆರಿಕದ 47ನೇ ಅಧ್ಯಕ್ಷರಾಗಿ ಸೋಮವಾರ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡೊನಾಲ್ಡ್ ಟ್ರಂಪ್ ಅವರು ಸಹಿ ಹಾಕಿರುವ ಹಲವು ಮಹತ್ವದ ಕಾರ್ಯಕಾರಿ ಆದೇಶಗಳಲ್ಲಿ ‘ಜನ್ಮಸಿದ್ಧ ಪೌರತ್ವ’ ಹಕ್ಕು ಕೊನೆಗೊಳಿಸುವ…
Read More »ಬೆಳಗಾವಿ: ಮಕ್ಕಳ ಮಾರಾಟ, ಮಕ್ಕಳ ಕಳ್ಳಸಾಗಣೆ ಪ್ರಕರಣಗಳು ಮತ್ತೆ ಬೆಳಗಾವಿಯಲ್ಲಿ ಸದ್ದು ಮಾಡುತ್ತಿವೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಸುಲ್ತಾನಪುರದ ಏಳು ವರ್ಷದ ಬಾಲಕನನ್ನು 4 ಲಕ್ಷ ರೂ.ಗೆ…
Read More »ಇಸ್ತಾಂಬುಲ್: ವಾಯುವ್ಯ ಟರ್ಕಿಯ ಸ್ಕೀ ರೆಸಾರ್ಟ್ನಲ್ಲಿರುವ ಹೋಟೆಲ್ನಲ್ಲಿ ಮಂಗಳವಾರ ಸಂಭವಿಸಿದ ಭಾರೀ ಅಗ್ನಿ ದುರಂತರದಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. 51 ಮಂದಿ ಗಾಯಗೊಂಡಿದ್ದಾರೆ. ಶಾಲೆ ಸೆಮಿಸ್ಟರ್…
Read More »ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ದೆಹಲಿ ವಿಧಾನಸಭಾ ಚುನಾವಣೆ ಸಮೀಪ ಇರುವಾಗಲೇ ಪ್ರಯಾಗ್ ರಾಜ್ನ ಮಹಾ ಕುಂಭಮೇಳಕ್ಕೆ ತೆರಳಿ ಅಲ್ಲಿ ಪುಣ್ಯಸ್ನಾನ ಮಾಡಲಿದ್ದಾರೆ. ಇಲ್ಲಿ ಮೋದಿ ಮಾತ್ರವಲ್ಲದೆ,…
Read More »ಬೆಂಗಳೂರು: ಇತ್ತೀಚೆಗಷ್ಟೇ ರಾಜಧಾನಿಯ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದಿರುವ ಪ್ರಕರಣ ನಡೆದಿತ್ತು. ಇದನ್ನು ಮರೆಯುವ ಬೆನ್ನಲ್ಲೇ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಸುಗಳು ಕಳ್ಳತನವಾಗಿರುವ…
Read More »ಬೆಂಗಳೂರು: ನಗರದ ಕೆ.ಆರ್ ಮಾರುಕಟ್ಟೆ ಬಳಿ ಬಸ್ಗಾಗಿ ಕಾಯುತ್ತಿದ್ದ ಮಹಿಳೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದ್ದು ಈ ಸಂಬಂಧ ಎಸ್.ಜೆ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಣೇಶ್, ಶರವಣ…
Read More »ಪಾವಗಡ: ಸಮಾಜದಲ್ಲಿ ನೈತಿಕ ಮೌಲ್ಯಗಳು ಕಣ್ಮರೆಯಾಗಿ ಹದಿಹರೆಯದ ಮಕ್ಕಳು ಹಾದಿ ತಪ್ಪುವಂತಾಗುತ್ತಿದೆ ಎಂದು ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕನ್ನಡ ಸಹಾಯಕ ಪ್ರಾಧ್ಯಾಪಕರು ಡಾ. ಗೋವಿಂದರಾಯ.ಎಂ…
Read More »ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮೆಟ್ರೋ ರೈಲಿನ ಮುಂದೆ ಹಾರಿ ಆತ್ಮಹತ್ಯೆಗೆ ಯತ್ನಿಸುವ ಘಟನೆಗಳು ಹೆಚ್ಚಾಗುತ್ತಿವೆ. ಹಸಿರು ಮಾರ್ಗದ ನಾಗಸಂದ್ರ-ರೇಷ್ಮೆ ಸಂಸ್ಥೆ ನಡುವಿನ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಹಳಿಗೆ ಜಿಗಿದು…
Read More »ಕಾಂತಾರಾ-2 ಸಿನಿಮಾ ಚಿತ್ರಿಕರಣದ ವೇಳೆ ಅರಣ್ಯ ಭೂಮಿಗೆ ಹಾನಿ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಈ ಬಗ್ಗೆ ಸ್ವತಃ ಸಚಿವ ಈಶ್ವರ ಖಂಡ್ರೆ ಸ್ಪಷ್ಟನೆ…
Read More »ಪ್ರಯಾಗ್ರಾಜ್: ಇಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಸುಂದರ ಕಣ್ಣಿನ ಮೊನಾಲಿಸಾ ಎಂಬ ಹುಡುಗಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗುತ್ತಿದ್ದಳು. ಆದರೆ ಸದ್ಯ ಇದೀಗ ಆಕೆ ಕುಂಭಮೇಳದಿಂದ…
Read More »ವಾಷಿಂಗ್ಟನ್: ಹೈದರಾಬಾದ್ ಮೂಲದ 26 ವರ್ಷದ ವಿದ್ಯಾರ್ಥಿಯನ್ನು ಅಮೆರಿಕದ ವಾಷಿಂಗ್ಟನ್ನ ಪೆಟ್ರೋಲ್ ಸ್ಟೇಶನ್ ಬಳಿ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ದಾರುಣ ಘಟನೆ ನಡೆದಿದೆ. ಮೃತ…
Read More »ಬಿಗ್ ಬಾಸ್ ಕಾರ್ಯಕ್ರಮ ಅಂದ್ರೆ ಕನ್ನಡಿಗರಿಗೆ ನೆನಪಾಗೋದು ಕಿಚ್ಚ ಸುದೀಪ್ ಮಾತ್ರ, ಸ್ಪರ್ಧಿಗಳು ಯಾರೇ ಆಗಿರಲಿ, ಆಟ ಏನೇ ಇರಲಿ, ಬಹುತೇಕ ಪ್ರೇಕ್ಷಕರು ಕಾಯೋದು ಶನಿವಾರ ಹಾಗೂ…
Read More »ಮುಡಾ ಪ್ರಕರಣ ಎಂಥದ್ದು ಎಂದರೆ, ಯಾರಾದರು ಸೂಕ್ಷ್ಮ ವ್ಯಕ್ತಿ ಇದರಲ್ಲಿ ಇದ್ದಿದ್ದರೆ ಅವರು ರಾಜೀನಾಮೆ ಕೊಡುತಿದ್ದರು. ಸಿಎಂ ಇಲ್ಲಿ ತಮ್ಮ ಭಂಡತನ ತೊರಿಸುತಿದ್ದಾರೆ ಎಂದು ಹೇಳುವ ಮೂಲಕ…
Read More »ಚಿಕ್ಕಮಗಳೂರು: ಒಂದೇ ವಾರದಲ್ಲಿ ಚಿಕ್ಕಮಗಳೂರಿನ ಇಬ್ಬರಿಗೆ ಮಂಗನ ಕಾಯಿಲೆ (KFD) ಪತ್ತೆಯಾಗಿದ್ದು, ಮಲೆನಾಡು ಭಾಗದ ಜನರು ಆತಂಕಕ್ಕೀಡಾಗಿದ್ದಾರೆ. ನವೆಂಬರ್-ಡಿಸೆಂಬರ್ ತಿಂಗಳಲ್ಲಿ ಮೊಟ್ಟೆ ಇಡುವ ಉಣ್ಣೆ ಜನವರಿ ವೇಳೆಗೆ…
Read More »ಕಲಬುರಗಿ: ಎರಡು ಕುಟುಂಬದ ಮಧ್ಯೆ ತಲೆದೋರಿದ ಜಮೀನು ವಿವಾದ ಇತ್ಯರ್ಥಪಡಿಸುವ ಮಾತುಕತೆ ವೇಳೆ ಪರಿಶಿಷ್ಟ ಸಮುದಾಯದ ಕುರಿತು ಹಗುರವಾಗಿ ಮಾತನಾಡಿದ ಜಿಲ್ಲೆಯ ರಟಕಲ್ ಪೊಲೀಸ್ ಠಾಣೆಯ ಪಿಎಸ್ಐ…
Read More »ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭಾನುವಾರ ವರ್ಷದ ಮನ್ ಕಿ ಬಾತ್ ರೇಡಿಯೊ ಕಾರ್ಯಕ್ರಮದ ಮೊದಲ ಆವೃತ್ತಿಯನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ದೇಶದ ಬಾಹ್ಯಾಕಾಶ ಕ್ಷೇತ್ರವನ್ನು…
Read More »ರಾಮನಗರ: ದ್ವಿಚಕ್ರ ವಾಹನಗಳ ಮುಖಾಮುಖಿ ಡಿಕ್ಕಿಯಾಗಿರುವ ಪರಿಣಾಮ ನರೇಗಾ ಎಂಜಿನಿಯರ್ (Narega) ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಳವಳ್ಳಿ ತಾಲೂಕಿನ ಹಲಗೂರು ಸಮೀಪದ ಬಸಾಪುರ ಗೇಟ್ ಬಳಿ ನಡೆದಿದೆ.…
Read More »ಬಿಡಿಎ ಕಮಿಷನರ್ ಎನ್ ಜಯರಾಂ ಮಾಧ್ಯಮಗಳ ವಿರುದ್ಧ ತಡೆಯಾಜ್ಞೆ ತಂದಿದ್ದಾರೆ.ತಮ್ಮ ವಿರುದ್ಧ ಯಾವುದೇ ರೀತಿಯ ಆಕ್ಷೇಪಾರ್ಹ,ಮಾನಹಾನಿಕರ ವರದಿ, ಪ್ರಸಾರ ಮಾಡಬಾರದೆಂದು ಅವರು ತಡೆ ತಂದಿದ್ದಾರೆ.ಜಯರಾಂ ಅರ್ಜಿಗೆ CCH೨೫…
Read More »ಬೆಂಗಳೂರು: ಜೈ ಬಾಪು, ಜೈ ಭೀಮ್, , ಜೈ ಸಂವಿಧಾನ’. ಈ ಮೂರು ಪದಗಳು ನವ ಭಾರತದ ಶಕ್ತಿಮಂತ್ರಗಳು. ಈ ನೆಲದ ಜನಸಾಮಾನ್ಯನ ಶ್ರೀ ಮಂತ್ರಗಳು, ಭಾರತದ…
Read More »ವಾಷಿಂಗ್ಟನ್ : ವಿಶ್ವದ ಅತ್ಯಂತ ಜನಪ್ರಿಯ ಆ್ಯಪ್ ಆದ ಟಿಕ್ಟಾಕ್ ಜ.20ರಿಂದ ಅಮೆರಿಕದಲ್ಲಿ ತನ್ನ ಸೇನೆ ಸ್ಥಗಿತಗೊಳಿಸುವ ಸಾಧ್ಯತೆ ಇದೆ. ಅಮೆರಿಕದಲ್ಲಿ ತನ್ನ ಕಾರ್ಯಾಚರಣೆ ಮುಂದುವರೆಸಲು ಚೀನಾ ಮೂಲದ…
Read More »ರಾಜ್ಯಾದ್ಯಂತ ಕಳೆದ ಮೂರು ದಿನಗಳಿಂದ ಹವಾಮಾನದಲ್ಲಿ ವೊಪರೀತವಾಗಿ ಬದಲಾವಣೆ ಆಗಿದೆ. ನಿನ್ನೆ ಶನಿವಾರ ತಾಪಮಾನದಲ್ಲಿ ಭಾರೀ ಇಳೆಕೆ ಆಗಿದ್ದು, ತೀವ್ರ ಮಂಜು, ಚಳಿ ವಾತಾವರಣ ಕಂಡು ಬಂದಿದೆ.…
Read More »ಬೆಂಗಳೂರು: ಇತ್ಬಿತೀಚಿಗೆ ರಾಜಧಾನಿಯಲ್ಲಿ ಬಿಎಂಟಿಸಿ ಬಸ್ಗಳ ಅವ್ಯವಸ್ಥೆಗಳು ಪದೇ ಪದೇ ನೋಡಬಹುದು. ಅದೇ ರೀತಿ ಇಲ್ಲೊಂದು ಬಿಎಂಟಿಸಿ ಎಲೆಕ್ಟ್ರಿಕಲ್ ಬಸ್ ಬ್ರೇಕ್ ಫೇಲ್ ಆಗಿ ಬೀಡಾ ಅಂಗಡಿ…
Read More »ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದೆ. ರಾಜ್ಯಾಧ್ಯಕ್ಷ ವಿಜಯೇಂದ್ರ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಬಣಗಳ ನಡುವಿನ ಆರೋಪ ಪ್ರತ್ಯಾರೋಪ ತಾರಕಕ್ಕೇರಿದೆ. ಇದರ ಮಧ್ಯ ಪಕ್ಷದಲ್ಲಿ…
Read More »ಆಮ್ ಆದ್ಮಿ ಪಕ್ಷ ಶನಿವಾರದಂದು ಅರವಿಂದ್ ಕೇಜ್ರಿವಾಲ್ ಮನೆ ಮನೆಗೆ ಹೋಗಿ ಪ್ರಚಾರ ಮಾಡುವಾಗ ಅವರ ಕಾರ್ ಮೇಲೆ ದಾಳಿ ನಡೆದಿದೆ ಎಂದು ಆರೋಪಿಸಿದೆ. ಫೆಬ್ರವರಿ 5…
Read More »ಬಾಲಿವುಡ್ ನಟ ಸೈಫ್ ಅಲಿ ಖಾನ್ಗೆ ಚಾಕು ಇರಿದ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆ ಕಂಡುಬಂದಿದೆ. ಶಂಕಿತ ದಾಳಿಕೋರನನ್ನು ಛತ್ತಿಸ್ಗಢದ ದುರ್ಗ್ನಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಶಂಕಿತ…
Read More »ಚೆನ್ನೈ : ಇತ್ತೀಚಿಗಷ್ಟೇ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿರುವ ಭಾರತದ ಮಾಜಿ ಸ್ಪಿನ್ ಮಾಂತ್ರಿಕ ಆರ್ ಅಶ್ವಿನ್, ಇದೀಗ ಹಿಂದಿ ರಾಷ್ಟ್ರ ಭಾಷೆ ಕುರಿತಾದ ಮೌನ ಮುರಿದಿದ್ದಾರೆ.…
Read More »ಚಿಕ್ಕಬಳ್ಳಾಪುರ: ಸರ್ ಎಂ. ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಮುದ್ದೇನಹಳ್ಳಿ ಕ್ಯಾಂಪಸ್ ನಲ್ಲಿ ಎಂಬಿಎ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕಾಲೇಜಿನ ವಸತಿ ನಿಲಯದ ಕೊಠಡಿಯಲ್ಲಿ 22 ವರ್ಷದ ಬಾಬು ವಿ…
Read More »ಬೆಂಗಳೂರು: ರಾಜಧಾನಿಯಲ್ಲಿ ಇದೇ ಜನವರಿ 23 ರಿಂದ ಫೆಬ್ರವರಿ 17 ರವರೆಗೆ ಯಲಹಂಕ ವ್ಯಾಪ್ತಿಯಲ್ಲಿ ಮಾಂಸ ಮಾರಟ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಇನ್ನು ಈ ನಿಯಮ ಉಲ್ಲಂಘಿಸಿದರೆ…
Read More »ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಮಾಜಿ ಸಚಿವೆ ಹಾಗೂ ಹಿರಿಯ ನಟಿ ಉಮಾಶ್ರೀ ಅವರು ಇದೇ ಮೊದಲ ಬಾರಿಗೆ ಯಕ್ಷಗಾನ ರಂಗ ಪ್ರವೇಶ ಮಾಡಿದ್ದಾರೆ. ಪೆರ್ಡೂರು ಮೇಳದಿಂದ…
Read More »ತಮಿಳಿನ ನಟ ವಿಶಾಲ್ ಅವರು ಇತ್ತೀಚಿನ ಕಾರ್ಯಕ್ರಮವೊಂದರಲ್ಲಿ ಕೈ ನಡುಗುತ್ತಿರುವ ಸ್ಥಿತಿ ಕಂಡು ಫ್ಯಾನ್ಸ್ ಆತಂಕ ವ್ಯಕ್ತಪಡಿಸಿದ್ದರು. ಅನಾರೋಗ್ಯದ ವಿಡಿಯೋ ನೋಡಿ ಅನೇಕರು ಕಾಲೆಳೆದಿದ್ದರು. ಈಗ ವಿಶಾಲ್…
Read More »ಬೆಳಗಾವಿ: ವಿಜಯೇಂದ್ರ ನೀನು ಬಚ್ಚಾ, ನೀನು ಅಧ್ಯಕ್ಷ ಸ್ಥಾನಕ್ಕೆ ಯೋಗ್ಯನಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಏಕವಚನದಲ್ಲೇ ವಿಜಯೇಂದ್ರ ವಿರುದ್ಧವೇ ಗುಡುಗಿದ್ದಾರೆ. ಗೋಕಾಕ್ನ ಅಂಕಲಗಿಯಲ್ಲಿ ಮಾಧ್ಯಮಗಳೊಂದಿಗೆ…
Read More »ಬೆಂಗಳೂರು: ಮೈಸೂರು ಮುಡಾ ಹಗರಣ ಸಂಬಂಧ ಸಿಎಂ ಭಂಡತನ ಬಿಟ್ಟು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ರಾಜೀನಾಮೆ ಕೊಡುವ ಮುಂಚಿತವಾಗಿ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ಹಸ್ತಾಂತರ…
Read More »ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ಮಹಾಕುಂಭ ನಡೆಯುತ್ತಿದೆ. ವಿಷಯ ಏನೆಂದರೆ, ಆ್ಯಪಲ್ ಸಹ ಸಂಸ್ಥಾಪಕ ಸ್ಟೀವ್ ಜಾಬ್ಸ್ ಕುಂಭ ಮೇಳಕ್ಕಾಗಿ ಭಾರತಕ್ಕೆ ಬರಲು ಇಚ್ಛಿಸಿದ್ದರು. ಈ ಹಿಂದೆ ತಮ್ಮ…
Read More »ಬೆಂಗಳೂರು: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಚ್ಚಿದ ಕೋರ್ಟ್ನಲ್ಲಿ ಇಂದು ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ವಕೀಲರು ಮತ್ತು ತಾಂತ್ರಿಕ ತಜ್ಞರ ತಂಡ ವಿಡಿಯೋವನ್ನು ವೀಕ್ಷಣೆ ಮಾಡಿದ್ದಾರೆ.…
Read More »ನವದೆಹಲಿ : ಬಾರ್ಡರ್ – ಗವಾಸ್ಕರ್ ಸರಣಿಯಲ್ಲಿ 1 -3 ಅಂತರದಿಂದ ಟೀಮ್ ಇಂಡಿಯಾ ಸೋತ ನಂತರ, ಆಟಗಾರರ ಮೇಲೆ ಬಿಸಿಸಿಐ ಕುಣಿಕೆ ಬಿಗಿಗೊಳ್ಳುತ್ತಿದೆ. ಹತ್ತು ಹೊಸ…
Read More »ಕಾಲಿವುಡ್ ಸೂಪರ್ ಸ್ಟಾರ್ ರಜನಿಕಾಂತ್ ಅವರು ಬೆಂಗಳೂರಿನಲ್ಲಿನ ಶಾಲಾ ದಿನಗಳನ್ನು ಕನ್ನಡದಲ್ಲೇ ಸ್ಮರಿಸಿದ್ದಾರೆ. ಶಾಲಾ ದಿನಗಳನ್ನು ಅವರು ಮೆಲುಕು ಹಾಕಿದ್ದಾರೆ. ಬೆಂಗಳೂರು ಎಂದರೆ ಸೂಪರ್ ಸ್ಟಾರ್ ರಜನಿಕಾಂತ್ಗೆ…
Read More »ಮಂಗಳೂರು: ಉಳ್ಳಾಲ ತಾಲೂಕಿನ ಕೆಸಿ ರೋಡ್ ನಲ್ಲಿರುವ ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘದ ಶಾಖೆಗೆ ನುಗ್ಗಿ ಹಾಡಹಗಲೇ 10 ಕೋಟಿಗೂ ಹೆಚ್ಚು ದರೋಡೆ ನಡೆಸಿರುವ ಘಟನೆ…
Read More »ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಇಂದು ಮತ್ತು ಭಾನುವಾರ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ವತಿಯಿಂದ “ಬ್ರಾಹ್ಮಣ ಮಹಾ ಸಮ್ಮೇಳನ” ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಸರ್ಕಾರದಿಂದ…
Read More »ಕೊಪ್ಪಳ: ಗವಿಸಿದ್ಧೇಶ್ವರ ಜಾತ್ರಾ ಮಹೋತ್ಸವ ಆವರಣದಲ್ಲಿ ಕೊಪ್ಪಳ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಹಮ್ಮಿಕೊಂಡ ತೋಟಗಾರಿಕೆ ಇಲಾಖೆಯ ಫಲಪುಷ್ಪ ಪ್ರದರ್ಶನ ಗವಿಸಿದ್ದೇಶ್ವರ ಜಾತ್ರೆಗೆ ಬಂದಿರುವ ಭಕ್ತರನ್ನ ಕೈಬೀಸಿ ಕರೆಯುತ್ತಿದೆ.…
Read More »ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಹೊಸ ವರ್ಷದ ಮೊದಲ ತಿಂಗಳೇ ಬಂಪರ್ ನ್ಯೂಸ್ ಸಿಕ್ಕಿದೆ. ಹೌದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ…
Read More »ಗದಗ: ಪ್ರೀತಿ, ಪ್ರೇಮ ವಿಚಾರವಾಗಿ 15 ವರ್ಷದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಬಣಗಾರ ಕಾಲೋನಿಯಲ್ಲಿ ನಡೆದಿದೆ. 9ನೇ ತರಗತಿ…
Read More »ಬಾಗಲಕೋಟೆ: ಮದ್ಯ ಸೇವಿಸಿದ ವಿಚಾರಕ್ಕೆ ಪ್ರಿಯಕರ ಹಾಗೂ ಪ್ರಿಯತಮೆ ನಡುವೆ ಗಲಾಟೆಯಾಗಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಬೀಳಗಿ ತಾಲೂಕಿನ ನಿಂಗಾಪುರ ಗ್ರಾಮದಲ್ಲಿ ನಡೆದಿದೆ. ಅಜಯ್ (24)…
Read More »ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ ಐತಿಹಾಸಿಕ ಸಾಧನೆ ಮಾಡಿದೆ. ಸ್ಪೇಸ್ ಡಾಕಿಂಗ್ ಪ್ರಯೋಗದ ಭಾಗವಾಗಿ ಬಾಹ್ಯಾಕಾಶದಲ್ಲಿ ಉಪಗ್ರಹಳ ಜೋಡಣೆಯಲ್ಲಿ ಇಸ್ರೋ ಯಸಸ್ವಿಯಾಗಿ ಪೂರ್ಣಗೊಳಿಸಿದೆ. ಈ…
Read More »ಬೆಂಗಳೂರು: ನಗರದ ರಸ್ತೆಗಳಲ್ಲಿ ಪಾದಚಾರಿಗಳು ಸಂಚರಿಸುವುದು ಕಷ್ಟ ವಾಗಿದೆ. ಇಂಥದ್ದರಲ್ಲಿ ಕಾಮಗಾರಿ ಹೆಸರಿನಲ್ಲಿ ಫುಟ್ಪಾತ್ ಅಗೆದು ಜನರ ಓಡಾಟಕ್ಕೆ ಸಮಸ್ಯೆ ಉಂಟಾಗಿದ್ದೆ ಎಂದು ತಿಳಿಸಿಲಾಗಿದೆ. ವಾಹನ ಸಂಚರಿಸುವ…
Read More »ಬೆಂಗಳೂರು: ನಟ ಶಿವರಾಜ್ಕುಮಾರ್ ಅವರಿಗೆ 6 ಆಪರೇಷನ್ ಮಾಡಲಾಗಿದ್ದು 190 ಹೊಲಿಗೆ ಹಾಕಲಾಗಿದೆ. ಶಿವಣ್ಣಗೆ ತಲೆಯಲ್ಲಿ ಒಂದು ಸ್ಟಂಟ್ ಇದೆ, ಹೃದಯದಲ್ಲಿ ಒಂದು ಸ್ಟಂಟ್ ಇದ್ದು ಜ.25…
Read More »ಮೈಸೂರು : ನಟ ದರ್ಶನ್ ಸಂಕ್ರಾಂತಿ ಹಬ್ಬ ಮುಗಿಯುತ್ತಿದ್ದಂತೆ ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಗಮಿಸಿದ್ದಾರೆ. ಇಂದು ಮೈಸೂರಿನ ಮಣಿಪಾಲ್ ಆಸ್ಪತ್ರೆಯ ವೈದ್ಯರು ಡಾ.ಅಜಯ್ ಹೆಗಡೆ…
Read More »ಹಾಸನ: ಅಧಿಕಾರಿಗಳೆಲ್ಲ ಕಾಂಗ್ರೆಸ್ ಸರ್ಕಾರವೇ ಇರುತ್ತೆ ಎಂದುಕೊಂಡಿದ್ದಾರೆ. ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗ್ತಾರೆ? ಸಮಯ ಬರುತ್ತೆ, ನಾನು ಇವರನ್ನ ಬಿಡ್ತಿನಾ ಎಂದು ಡಿಸಿ, ಎಸ್ಪಿ, ಜಿ.ಪಂ.…
Read More »ವಿಜಯಪುರ : ಕೌಟುಂಬಿಕ ಕಲಹದ ಕಾರಣಕ್ಕೆ ಬೇಸತ್ತ ಮಹಿಳೆಯೊಬ್ಬರು ತನ್ನ ನಾಲ್ಕು ಚಿಕ್ಕ, ಚಿಕ್ಕ ಮಕ್ಕಳನ್ನು ರಭಸವಾಗಿ ಹರಿಯುತ್ತಿದ್ದ ನೀರಿನ ಕಾಲುವೆಗೆ ಬೀಸಾಡಿ, ನಂತರ ತಾನೂ ಕಾಲುವೆಗೆ ಹಾರಿ…
Read More »ಬೆಳಗಾವಿ : ಬಿಜೆಪಿ MLC ಸಿ.ಟಿ.ರವಿ ಅವರೇ ಬೆದರಿಕೆ ಪತ್ರ ಸೃಷ್ಟಿಸಿ, ಕಟ್ಟು ಕಥೆ ಕಟ್ಟುತ್ತಿದ್ದಾರೆ ಎಂದು ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಕಿಡಿಕಾಡಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮದವರ ಜತೆ…
Read More »ಧ್ರುವ ಸರ್ಜಾ ನಟಿಸಿರುವ ‘ಕೆಡಿ’ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಿರುವ ಡೈರೆಕ್ಟರ್ ಪ್ರೇಮ್ ಅವರು ಮುಂದಿನ ದಿನಗಳಲ್ಲಿ ದರ್ಶನ್ ಜೊತೆ ಸಿನಿಮಾ ಮಾಡ್ತೀನಿ, ಯಾವುದೇ ಕಾರಣಕ್ಕೂ ಬಿಡಲ್ಲ…
Read More »ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಕಾರು ಅಫಘಾತಕ್ಕೀಡಾಗಿ ಯುವ ಪತ್ರಕರ್ತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಮಾಚಹಳ್ಳಿ ಬಳಿ ನಡೆದಿದೆ. ಪತ್ರಕರ್ತ ಮೂಲತಃ…
Read More »ಮುಂಬೈ: 2025ರ (IPL) ಇಂಡಿಯನ್ ಪ್ರೀಮಿಯರ್ ಲೀಗ್ ಇದೇ ಮಾರ್ಚ್ 23ರಿಂದ ಆರಂಭವಾಗಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಉಪಾಧ್ಯಕ್ಷರಾದ ರಾಜೀವ್ ಶುಕ್ಲಾ ತಿಳಿಸಿದ್ದಾರೆ. ಮುಂಬೈನಲ್ಲಿ…
Read More »ಬೆಂಗಳೂರು: ದುಷ್ಕರ್ಮಿಗಳು ಮೂರು ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದ ಘಟನೆ ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ನಡೆದಿದೆ. ಶನಿವಾರ ರಾತ್ರಿ ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು…
Read More »ಲಕ್ನೋ: ಅಯೋಧ್ಯೆ ರಾಮ ಮಂದಿರದ ವಾರ್ಷಿಕ ಪ್ರಾಣ ಪ್ರತಿಷ್ಠಾಪನೆಯನ್ನು ಜನವರಿ 22ರ ಬದಲಾಗಿ ಜನವರಿ 11ರಂದು ಆಚರಿಸಲಾಗುತ್ತಿದೆ. ಶುಭ ಯೋಗಗಳು ಹಾಗೂ ದ್ವಾದಶಿ ತಿಥಿಯು 2025ರಲ್ಲಿ ಜನವರಿ…
Read More »ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ರಾಜಕೀಯ ಕಾವು ಹೆಚ್ಚಾಗಿದ್ದು, ನಾಯಕರ ನಡುವೆ ಎಂಎಲ್ಸಿ ಸ್ಥಾನಕ್ಕೆ ಪೈಪೋಟಿ ಹೆಚ್ಚಾಗಿದೆ… ಒಂದು ಕಡೆ ಸಿಎಂ ಸ್ಥಾನಕ್ಕೆ ಕೆಲ ಸಚಿವರು ಲಾಬಿ ನಡೆಸುತ್ತಿದ್ದಾರೆ.…
Read More »ಮೈಸೂರು: ಮುಡಾದಲ್ಲಿ 50:50 ಸೈಟು ಹಂಚಿಕೆಯಲ್ಲಿ ನಡೆದಿರುವ ಅಕ್ರಮಕ್ಕೆ ಸಂಬಂಧಿಸಿದಂತೆ ಆರ್ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ಸಿಎಂ ಬಳಿಕ ಮತ್ತೊಬ್ಬ ರಾಜಕಾರಣಿ ವಿರುದ್ಧ ದೂರು ನೀಡಿದ್ದಾರೆ. ಹೌದು.…
Read More »ಬೆಂಗಳೂರು: ಪಶ್ಚಿಮ ಘಟ್ಟದಲ್ಲಿ ಕಳೆದ ಹಲವು ವರ್ಷಗಳಿಂದ ನಕ್ಸಲ್ ಚಟುವಟಿಕೆಯಲ್ಲಿ ಸಕ್ರಿಯರಾಗಿದ್ದ 6 ಮಂದಿ ನಕ್ಸಲರು ಕೊನೆಗೂ ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗತರಾಗಿದ್ದಾರೆ. ಸದ್ಯ ಇದೀಗ ಬೆಂಗಳೂರಿನ ಸಿಎಂ…
Read More »ಹಾಸನ: ಲೋಕಸಭೆ ಚುನಾವಣೆ ಸಂದರ್ಭ ಅಶ್ಲೀಲ ಪೆನ್ಡ್ರೈವ್ ಹಂಚಿಕೆ ಮಾಡಿ ಸಂಸದರಾಗಿರುವುದು ಜಗತ್ತಿಗೆ ಗೊತ್ತಿದೆ. ಇದರಿಂದ ಮಾನಸಿಕವಾಗಿ ಕುಗ್ಗಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸೂರಜ್ ರೇವಣ್ಣ…
Read More »ಭಾರತೀಯ ಪುರುಷರಿಗೆ ಮದುವೆಯಾಗಲು ‘ವರ್ಜಿನ್ ಹುಡುಗಿಯರು’ ಸಿಗುವುದಿಲ್ಲ ಎಂದು ಹೇಳಿದ ಟ್ವಿಟರ್ ಬಳಕೆದಾರರೊಬ್ಬರನ್ನು ಗಾಯಕಿ ಚಿನ್ಮಯಿ ಶ್ರೀಪಾದ ತರಾಟೆಗೆ ತೆಗೆದುಕೊಂಡಿದ್ದಾರೆ. ವರ್ಜಿನ್ ಎನ್ನುವುದು ಮಹಿಳೆಯರಿಗೆ ಮಾತ್ರ ಅನ್ವಯವಾಗುತ್ತದೆಯೇ?…
Read More »ಬೆಂಗಳೂರು: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣದ ಏಳು ಮಂದಿ ಸಚಿವರು ಮತ್ತು 35 ಮಂದಿ ಶಾಸಕರು ಗುರುವಾರ ರಾತ್ರಿ ಔತಣಕೂಟ ಮಾಡಿರುವುದನ್ನು ಉಲ್ಲೇಖಿಸಿ ಪ್ರತಿಪಕ್ಷ…
Read More »ಬೆಂಗಳೂರು: ರಾಜ್ಯದಲ್ಲಿ ಹೊಸ ವರ್ಷ ಸಂಭ್ರಮಾಚರಣೆ ಶಾಂತಿಯುತವಾಗಿತ್ತು. ಸಂಭ್ರಮಾಚರಣೆಯ ವೇಳೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ತಿಳಿಸಿದರು. ಬೆಂಗಳೂರಿನಲ್ಲಿ ಬುಧವಾರ…
Read More »ಕನ್ನಡದ ‘ಟೋಬಿ’ ನಟಿ ಚೈತ್ರಾ ಆಚಾರ್ ಸದಾ ಒಂದಲ್ಲಾ ಒಂದು ಫೋಟೋಶೂಟ್ ಮಾಡಿಸುತ್ತಲೇ ಇರುತ್ತಾರೆ. ಟೀಕೆ ಮಾಡುವವರಿಗೆ ಕೇರ್ ಮಾಡದೇ ಮತ್ತೊಮ್ಮೆ ಹಾಟ್ ಆಗಿ ನಟಿ ಕಾಣಿಸಿಕೊಂಡಿದ್ದಾರೆ.…
Read More »ಭುವನೇಶ್ವರ: ಪಿಎಂ ಪ್ರಧಾನ ಕಾರ್ಯದರ್ಶಿಯ ಮಗಳು ಹಾಗೂ ಅಳಿಯನ ಸೋಗಿನಲ್ಲಿ ಜನರನ್ನು ವಂಚಿಸುತ್ತಿದ್ದ ಆರೋಪದ ಮೇಲೆ ಓಡಿಶಾ ದಂಪತಿಯನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಕಂಧಮಾಲ್ ಜಿಲ್ಲೆಯ ನಿವಾಸಿ ಪತ್ನಿ…
Read More »ನವದೆಹಲಿ : ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಸ್ಥಿಯನ್ನು ಮಜ್ನೂ ಕಾ ತಿಲಾ ಗುರುದ್ವಾರದ ಬಳಿ ಇರುವ ಯಮುಮನಾ ನದಿಯಲ್ಲಿ ಭಾನುವಾರ ವಿಸರ್ಜನೆ ಮಾಡಲಾಯಿತು. ಸಿಂಗ್…
Read More »ಬೆಂಗಳೂರು: ಬೆಂಗಳೂರಿನಲ್ಲಿ ಕೆ.ಎಸ್.ಡಿ.ಎಲ್ ಅಧಿಕಾರಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆ.ಎಸ್.ಡಿ.ಎಲ್ ನಲ್ಲಿ ಮೆಟಿರಿಯಲ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಅಧಿಕಾರಿ ಅಮೃತ ಸಿರಿಯೂರ್ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಎಂದು…
Read More »ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ನಲ್ಲಿ ಯಾವುದೇ ಕಾರಣಕ್ಕೂ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟರು. ಬೆಂಗಳೂರಿನಲ್ಲಿ…
Read More »ದಾವಣಗೆರೆ: ಸದನದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಏಳು ಪುಟಗಳ ದೂರು ನೀಡಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ದೂರು ನೀಡುವುದಾಗಿ ಖಚಿತಪಡಿಸಿದ್ದಾರೆ. ಇಬ್ಬರ…
Read More »ಸ್ಯಾಂಡಲ್ವುಡ್ ನಟ ಡಾಲಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬೆನ್ನಲ್ಲೇ ಸುತ್ತೂರು ಮಠಕ್ಕೆ ಭೇಟಿ ಕೊಟ್ಟಿದ್ದಾರೆ. ಈ ವೇಳೆ, ನಂದಿ ಕಂಬ ಹೊತ್ತು ಡಾಲಿ ಕುಣಿದಿದ್ದಾರೆ. ಧನ್ಯತಾ…
Read More »ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಸುರಿದ ಮಳೆಗೆ 101 ವರ್ಷಗಳ ದಾಖಲೆಯನ್ನು ಮುರಿದಿದೆ. ಶುಕ್ರವಾರ ಮಧ್ಯರಾತ್ರಿ 12 ರಿಂದ ಶನಿವಾರ ಬೆಳಗ್ಗೆ 8.30ರ ನಡುವೆ ರಾಜಧಾನಿಯಲ್ಲಿ 5.8 ಮಿ.ಮೀ ಮಳೆಯಾಗಿದೆ.…
Read More »ಬೆಂಗಳೂರು: ಹೊಸ ವರ್ಷಾಚರಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬೆಂಗಳೂರು ಪೊಲೀಸ್ ಇಲಾಖೆ ಸಾಕಷ್ಟು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಬಿಬಿಎಂಪಿ, ಅಗ್ನಿಶಾಮಕ ದಳ, ಬೆಸ್ಕಾಂ, ಬಿಎಂಟಿಸಿ, ಮೆಟ್ರೋ ಜೊತೆ…
Read More »ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷರಾಗಿ ಎರಡನೆಯ ಅವಧಿಗೆ ಸಿ.ಎಸ್ ಷಡಾಕ್ಷರಿ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಮತ್ತು ಖಜಾಂಚಿ…
Read More »92 ವರ್ಷದ ಮಾಜಿ ಪ್ರಧಾನಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಮನಮೋಹನ್ ಸಿಂಗ್ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು, ಅವರು ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ನೀಲಿ…
Read More »ಆರ್ಥಿಕ ಉದಾರೀಕರಣದ ಹರಿಕಾರ, ಮಹಾನ್ ಆರ್ಥಿಕ ತಜ್ಞ, ಪ್ರಾಮಾಣಿಕ ರಾಜಕಾರಣಿ, ಸಜ್ಜನ ಧುರೀಣ, ಆರ್ಥಿಕ ಸುಧಾರಣೆಗಳ ಜನಕ, ಮಿತಭಾಷಿ, ವಿನಮ್ರತೆಯ ಸಾಕಾರ ಮೂರ್ತಿ, ಮಹಾನ್ ಮೇಧಾವಿ ಮನಮೋಹನ್…
Read More »ಪಾಟ್ನಾ: ಬಿಹಾರ ರಾಜಧಾನಿ ಪಾಟ್ನಾದಲ್ಲಿ ಆಯೋಜಿಸಲಾಗಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಹೊಸ ವಿವಾದವೊಂದು ಭುಗಿಲೆದ್ದಿದೆ. ಖ್ಯಾತ ಜಾನಪದ ಗಾಯಕಿ ದೇವಿ ಅವರು…
Read More »ನವದೆಹಲಿ: ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಭಾರತದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಗುರುವಾರ ನಿಧನರಾಗಿದ್ದು, ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ಮಾಧ್ಯಮಗಳಿಗೆ ಮಾಹಿತಿ…
Read More »ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (92) ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಎರಡು ಬಾರಿ ದೇಶದ ಪ್ರಧಾನಿಯಾಗಿ ಹಾಗೂ ಸಂಸತ್ತಿನ ಮೇಲ್ಮನೆಯಲ್ಲಿ 33 ವರ್ಷಗಳ…
Read More »ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಶಿವರಾಜ್ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನು ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ ಎಂದು…
Read More »ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್ನ ಬಲ್ನೋಯಿ ಪ್ರದೇಶದ ಗಡಿ ನಿಯಂತ್ರಣ ರೇಖೆ ಬಳಿ ವಾಹನ ಕಂದಕಕ್ಕೆ ಉರುಳಿಬಿದ್ದು ಐವರು ಯೋಧರು ಸಾವನ್ನಪ್ಪಿ, ಐವರು ತೀವ್ರವಾಗಿ…
Read More »ಹುಬ್ಬಳ್ಳಿ: ಮಾಜಿ ಸಚಿವ, ಎಂಎಲ್ಸಿ ಸಿ.ಟಿ.ರವಿ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಪ್ರಕರಣ…
Read More »ನವದೆಹಲಿ: ಮದುವೆಯಾಗುವುದು ನಂತರ ಗಂಡನ ಜೊತೆ ಜಗಳ ಮಾಡುವುದು, ಬಳಿಕ ಪತಿಯ ಕುಟುಂಬದವರ ವಿರುದ್ಧ ಕೇಸ್ ಹಾಕುವುದು. ಕೊನೆಗೆ ಪ್ರಕರಣದ ಇತ್ಯರ್ಥಕ್ಕಾಗಿ ಹಣ ಸುಲಿಗೆ ಮಾಡುವುದು. ಈ…
Read More »ದಾವಣಗೆರೆ : ಕೇವಲ 5 ರೂ. ಕುರ್ ಕುರೆ ವಿಚಾರವಾಗಿ ನಡೆದ ಗಲಾಟೆಯಿಂದ 25 ಜನ ಊರು ಬಿಟ್ಟಿದ್ದಾರೆ! ದಾವಣಗೆರೆಯ ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಗ್ರಾಮದಲ್ಲಿ ಎರಡು ಕುಟುಂಬಗಳ…
Read More »ಬೆಂಗಳೂರು: ಸದನದ ಒಳಗೆ ನಡೆಯುವ ಘಟನೆಗಳಿಗೆ ಪೊಲೀಸರು ಹಸ್ತಕ್ಷೇಪ ಮಾಡುವಂತಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಅವರು ಪೊಲೀಸರ ವಿರುದ್ಧ ಫುಲ್ ಗರಂ ಆಗಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ…
Read More »ಬೆಂಗಳೂರು: ನಮ್ಮ ಮೆಟ್ರೋದ ನೇರಳೆ ಮಾರ್ಗಕ್ಕೆ ಅಗತ್ಯವಿರುವ ಚಾಲಕ ರಹಿತ ರೈಲು ಬೋಗಿಗಳು ಚೀನಾದಿಂದ ಆಗಮಿಸುತ್ತಿದ್ದು, ಜ.10 ರೊಳಗೆ ಪೀಣ್ಯ ಡಿಪೊ ತಲುಪಲಿವೆ. ಕೆಲ ದಿನಗಳ ಕಾಲ…
Read More »ಚಿಕ್ಕಮಗಳೂರು: ಪ್ರವಾಸಕ್ಕೆ ಎಂದು ಬಂದಿದ್ದ ಶಾಲಾ ಮಕ್ಕಳಿದ್ದ ವಾಹನ ಪಲ್ಟಿಯಾಗಿ ಐವರು ಮಕ್ಕಳು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್ನ ಬಳಿ ನಡೆದಿದೆ. ಮೈಸೂರಿನ ಖಾಸಗಿ…
Read More »ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನೋ ಬ್ರೋಕರ್ ಆ್ಯಪ್ ಮೂಲಕ ಮನೆ ಹುಡುಕುವವರಿಗೆ ಕಡಿಮೆ ಬೆಲೆಗೆ ದೊಡ್ಡ ಮನೆಯಲ್ಲಿ ಭೋಗ್ಯಕ್ಕೆ ಕೊಡುವುದಾಗಿ ಬರೋಬ್ಬರಿ 22 ಜನರಿಂದ…
Read More »ಬೆಳಗಾವಿ: ಅಂಬೇಡ್ಕರ್ ವಿರುದ್ಧ ಹೇಳಿಕೆ ಹಿನ್ನೆಲೆ ಕರ್ನಾಟಕ ವಿಧಾನಸಭೆ ಹಾಗೂ ಪರಿಷತ್ ಕಲಾಪದಲ್ಲಿ ಕಾಂಗ್ರೆಸ್ ಶಾಸಕರು ಅಂಬೇಡ್ಕರ್ ಭಾವ ಚಿತ್ರ ಪ್ರದರ್ಶಿಸಿ, ಗೃಹ ಸಚಿವ ಅಮಿತ್ ಶಾ…
Read More »ಹೈದರಾಬಾದ್ನ ಸಂಧ್ಯಾ ಥಿಯೇಟರ್ನಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಾಕಷ್ಟು ಕುತೂಹಲದ ಚರ್ಚೆಯಾಗಿದೆ. ಈ ಪ್ರಕರಣಕ್ಕೂ ಅಲ್ಲು ಅರ್ಜುನ್ಗೂ ಕನೆಕ್ಷನ್ ಕೊಟ್ಟು ಅವರನ್ನು ಜೈಲಿಗೆ ಹೋಗುವಂತೆ ಮಾಡಿತ್ತು. ಆದರೆ…
Read More »ಬೆಳಗಾವಿ: ಸರ್ಕಾರಿ ನೀರಾವರಿ ಯೋಜನೆಗೆ ಬಳಸಿದ ಬರೊಬ್ಬರಿ 70 ಲಕ್ಷ ರೂ. ವಿದ್ಯುತ್ ಬಿಲ್ ಕಟ್ಟುವಂತೆ ಸಿದ್ದಗಂಗಾ ಮಠಕ್ಕೆ ಕೆಐಎಡಿಬಿ (KIADB) ನೀಡಿದ್ದ ನೋಟಿಸ್ ಅನ್ನು ಸರ್ಕಾರ…
Read More »ಬೆಂಗಳೂರು: ನಗರ ದಕ್ಷಿಣ ಎಸಿ ಅಪೂರ್ವ ಬಿದರಿ ವಿರುದ್ಧ ರಾಜಧಾನಿಯ ವಕೀಲರು ತಿರುಗಿ ಬಿದ್ದಿದ್ದಾರೆ. ನಿನ್ನೆ ಎಸಿ ಕೋರ್ಟ್ ತೆಗೆದುಕೊಂಡಿದ್ದ ವೇಳೆ ವಕೀಲ ಚಂದ್ರಶೇಖರ್ ರೆಡ್ಡಿ ಅವರಿಗೆ…
Read More »














































































































































