freedomtvkannada

Top News

ಚಿತ್ರದುರ್ಗದಲ್ಲಿ 6 ಮಂದಿ ಬಾಂಗ್ಲಾ ನುಸುಳುಕೋರರು ಪತ್ತೆ ಹಚ್ಚಿದ ಪೊಲೀಸ್

ಚಿತ್ರದುರ್ಗ: ನಗರದಲ್ಲಿ ಖಾಸಗಿ ಗಾರ್ಮೆಂಟ್ಸ್‌ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ 6 ಮಂದಿ ಬಾಂಗ್ಲಾ ನುಸುಳುಕೋರರು ಪತ್ತೆಯಾಗಿದ್ದು, ಈ ಪೈಕಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸ್…

Read More »
Top News

ವಿವಿಧ ಬೇಡಿಕೆಗಳ ಈಡೇರಿಸುವಂತೆ ಚಂಡೀಗಢದಲ್ಲಿ ರೈತರ ಪ್ರತಿಭಟನೆ : ಡಿಸೆಂಬರ್ 6 ರಂದು ದೆಹಲಿ ಚಲೋ

ಚಂಡೀಗಢ: ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸುವಂತೆ ಪ್ರತಿಭಟನೆ ನಡೆಸುತ್ತಿರುವ ರೈತರು ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಡಿಸೆಂಬರ್ 6…

Read More »
Top News

ತಿರುಪತಿ ದೇವಸ್ಥಾನದ ಆಡಳಿತದಿಂದ ಹಿಂದೂಯೇತರರು ಹೊರಕ್ಕೆ: ಟಿಟಿಡಿ ಅಧ್ಯಕ್ಷ ಬಿ.ಆರ್. ನಾಯ್ಡು ನಿರ್ಧಾರ

ಹಿಂದೂಗಳ ಆರಾಧ್ಯ ದೈವ ಶ್ರೀ ವೆಂಕಟೇಶ್ವರ ಸ್ವಾಮಿ ಸ್ಥಾಪಿಸಿದ ಪವಿತ್ರ ಕ್ಷೇತ್ರ. ಈ ಕ್ಷೇತ್ರವು ನಿಯಮಿತವಾಗಿ ಲಕ್ಷಾಂತರ ಭಕ್ತರನ್ನು ಆಕರ್ಷಿಸುತ್ತದೆ ಮತ್ತು ತಿಮ್ಮಪ್ಪನ ದರ್ಶನವನ್ನು ನೀಡುತ್ತದೆ. ಭಕ್ತರು…

Read More »
Top News

ಬಿಡುಗಡೆ ಬಳಿಕವೂ ಸಾಕಷ್ಟು ಟೀಕೆ, ವಿಮರ್ಶೆಗೆ ಒಳಗಾದ ‘ಕಂಗುವ’ ಸಿನಿಮಾ

ತಮಿಳಿನ ಸ್ಟಾರ್ ನಟ ಸೂರ್ಯ ನಟನೆಯ ‘ಕಂಗುವ’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದೆ. ಭಾರಿ ನಿರೀಕ್ಷೆಗಳನ್ನು ಈ ಸಿನಿಮಾ ಬಿಡುಗಡೆ ಆಗಿತ್ತು. ಆದರೆ ಬಿಡುಗಡೆ ಆದ…

Read More »
Top News

ಪೂರ್ವಾನುಮತಿಯಿಲ್ಲದೆ ದೆಹಲಿಯಲ್ಲಿ GRAP-4ನ್ನು ಸಡಿಲಿಸಬೇಡಿ: ಸುಪ್ರೀಂ ಕೋರ್ಟ್

ನವದೆಹಲಿ: GRAP-4 ಅಡಿಯಲ್ಲಿ ಕಟ್ಟುನಿಟ್ಟಾದ ಮಾಲಿನ್ಯ ನಿಯಂತ್ರಣ ಕ್ರಮಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಇಂದು ದೆಹಲಿ ಸರ್ಕಾರವನ್ನು ತರಾಟೆ ತಗೆದುಕೊಂಡಿದೆ. ತನ್ನ ಪೂರ್ವಾನುಮತಿಯಿಲ್ಲದೆ ತಡೆಗಟ್ಟುವ…

Read More »
Top News

ಚಿನ್ನ ಕಳ್ಳತನ ಮಾಡಿದ್ದಕ್ಕೆ ಮಹಿಳೆಗೆ 235 ವರ್ಷ ಜೈಲು ಶಿಕ್ಷೆ ವಿಧಿಸಿದ ಥೈಲ್ಯಾಂಡ್ ನ್ಯಾಯಾಲಯ

ಬ್ಯಾಂಕಾಕ್: ಚಿನ್ನ ಕಳ್ಳತನ ಮಾಡಿದ್ದಕ್ಕಾಗಿ ಮಹಿಳೆಗೆ 235 ವರ್ಷ ಜೈಲು ಶಿಕ್ಷೆ ವಿಧಿಸಿರುವ ಘಟನೆ ಥೈಲ್ಯಾಂಡ್‌ನ ಖೋನ್ ಕೇನ್ ಪ್ರದೇಶದಲ್ಲಿ ನಡೆದಿದೆ. ಮಹಿಳೆಯನ್ನು ಸೋಮ್ಜಿತ್ ಖುಮ್ದುವಾಂಗ್ ಎಂದು…

Read More »
Top News

SDA ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ, ಇದು ಕೊಲೆ – ಬಿರುಗಾಳಿ ಎಬ್ಬಿಸಿದ ಅನಾಮಧೇಯ ಪತ್ರ

ಬೆಳಗಾವಿ: ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ ರುದ್ರೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಾಮಧೇಯ ಪತ್ರವೊಂದು ಅಧಿಕಾರಿಗಳ ಕಚೇರಿಗೆ ಬಂದಿದ್ದು ಬಿರುಗಾಳಿ ಸೃಷ್ಟಿಸಿದೆ. ಜಿಲ್ಲೆಯ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ…

Read More »
Top News

ಕೌಟುಂಬಿಕ ಕಲಹಕ್ಕೆ- ಅತ್ತಿಗೆಗೆ ಚಾಕು ಇರಿದು ಕೊಲೆಗೈದ ಮೈದುನ

ಹುಬ್ಬಳ್ಳಿ: ಮನೆಯಲ್ಲಿನ ಕೌಟುಂಬಿಕ ಸಮಸ್ಯೆ ಜಗಳದವರೆಗೆ ಹೋಗಿ, ಕೊನೆಗೆ ಕೋಪಗೊಂಡ ಮೈದುನ ಅತ್ತಿಗೆಯ ಕುತ್ತಿಗೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಎಸ್.ಎಂ  ಕೃಷ್ಣನಗರದಲ್ಲಿ ಭಾನುವಾರ…

Read More »
Top News

Pushpa 2 Trailer: ಮತ್ತೆ ರೂಲ್‌ ಮಾಡಲು ಅಲ್ಲು ಅರ್ಜುನ್‌-ರಶ್ಮಿಕಾ ರೆಡಿ; ‘ಪುಷ್ಪ 2’ ಪವರ್‌ಫುಲ್‌ ಟ್ರೈಲರ್‌ ಇಲ್ಲಿದೆ

ಬಹುನಿರೀಕ್ಷಿತ ಪುಷ್ಪ-2 ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ಬೇರೆ ಬೇರೆ ಭಾಷೆಗಳಿಗೆ ಡಬ್​ ಆಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಈ ಸಿನಿಮಾ ತೆರೆಕಾಣಲಿದೆ. ಹಾಗಾಗಿ ದೇಶಾದ್ಯಂತ ಪ್ರಚಾರ…

Read More »
Top News

ಭರ್ಜರಿ ಗುಡ್​ನ್ಯೂಸ್​​ ಕೊಟ್ಟ ನಟ ರಿಷಬ್​ ಶೆಟ್ಟಿ– ʻಕಾಂತಾರ ಚಾಪ್ಟರ್-1ʼ ಸಿನಿಮಾ ಬಿಡುಗಡೆಗೆ ಡೇಟ್‌ ಫಿಕ್ಸ್‌

ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ಕಾಂತಾರ ಸಿನಿಮಾ ಬಳಿಕ ಭಾರೀ ಹೆಸರು ಮಾಡಿದ ನಟ. ಸದ್ಯ ಕುಂದಾಪುರದ ಶೆಟ್ರು ಕಾಂತಾರ ಚಾಪ್ಟರ್ 1​ನಲ್ಲಿ ಬ್ಯುಸಿಯಾಗಿದ್ದಾರೆ. ಹೀಗಿರುವಾಗ…

Read More »
Top News

ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೈಸೂರಿನ ಮೂವರು ಯುವತಿಯರು ಸಾವು

ಮಂಗಳೂರು: ಖಾಸಗಿ ಬೀಚ್ ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಉಚ್ಚಿಲ ಬೀಚ್ ಬಳಿಯ ರೆಸಾರ್ಟ್‌ವೊಂದರಲ್ಲಿ ನಡೆದಿದೆ. ಮೃತ ಯುವತಿಯರೆಲ್ಲರೂ 20ರ…

Read More »
Top News

ಬಿಪಿಎಲ್​ ಕಾರ್ಡ್​ ರದ್ದು ಆತಂಕದ ಜನರಿಗೆ ಸಿದ್ದರಾಮಯ್ಯ ಸ್ಪಷ್ಟನೆ

ಬಾಗಲಕೋಟೆ: ಕೆಲವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ ಎಪಿಎಲ್ ಕಾರ್ಡ್​ ಆಗಿ ಪರಿವರ್ತನೆ ಮಾಡುವ ವಿಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಬಿಪಿಎಲ್ ಕಾರ್ಡ್​ನ ಲಾಭ ಪಡೆಯಲು ಅನರ್ಹ…

Read More »
Top News

ಬಾಯಿಗೆ ಬಂದಾಗೆ ಮಾತನಾಡಿದ್ರೆ ಕೇಳಿಸಿಕೊಳ್ಳೋಕೆ ನಾವು ತಯಾರಿಲ್ಲ! HDKಗೆ ಚಲುವರಾಯಸ್ವಾಮಿ ಕಿಡಿ

ಮಂಡ್ಯ: ಜಮೀರ್ ಅಹಮದ್ ಹಾಗೂ ಆ ನಾಲ್ವರ ಜೊತೆ ಇದ್ದಿದ್ದು ನನ್ನ ಕರಾಳ ದಿನ ಎಂಬ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿಯವರ ಹೇಳಿಕೆಯಿಂದ ಆರಂಭವಾದ ಹಳೆಯ ದೋಸ್ತಿ…

Read More »
Top News

ಹೊಸ ಸಿನಿಮಾ ಅನೌನ್ಸ್ ಮಾಡಿದ ಹೊಂಬಾಳೆ ಫಿಲ್ಮ್ಸ್.. ನರಸಿಂಹ ಅವತಾರದಲ್ಲಿ ಪ್ರಭಾಸ್​​?

ತೆಲುಗು ಸಿನಿ ರಂಗದ ಖ್ಯಾತ ನಟ ಪ್ರಭಾಸ್ ಸದ್ಯ ಪ್ಯಾನ್ ಇಂಡಿಯಾದ ಸೂಪರ್ ಸ್ಟಾರ್. ಸಾಲು ಸಾಲು ಸಿನಿಮಾಗಳನ್ನು ಮಾಡುತ್ತಿರುವ ಡಾರ್ಲಿಂಗ್ ಸಖತ್ ಬ್ಯುಸಿ ಇದ್ದಾರೆ. ಡೈರೆಕ್ಟರ್…

Read More »
Top News

ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಬಚ್ಚನ್ ಅತಿಥಿ ಬಾಲಿವುಡ್ ನಟನಿಗೆ ಆಹ್ವಾನ

ಸುಪ್ರಸಿದ್ಧವಾದ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆ ಪ್ರತಿವರ್ಷವೂ ಅದ್ಧೂರಿಯಾಗಿ ನೆರವೇರುತ್ತದೆ. ಪ್ರತಿ ವರ್ಷ ಕೂಡ ಇದಕ್ಕೆ ನಾನಾ ಕಡೆಗಳಿಂದ ಭಕ್ತರು ಆಗಮಿಸುತ್ತಾರೆ. ಈಬಾರಿಯ ಗವಿಸಿದ್ದೇಶ್ವರ ಜಾತ್ರೆಗೆ ಅಮಿತಾಭ್ ಬಚ್ಚನ್…

Read More »
Sports

ಟೀಂ ಇಂಡಿಯಾ ಕ್ಯಾಪ್ಟನ್‌ ರೋಹಿತ್‌ ಶರ್ಮಾ ದಂಪತಿಗೆ ಗಂಡು ಮಗು ಜನನ

ಮುಂಬಯಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ. ಅವರ ಪತ್ನಿ ರಿತಿಕಾ ಸಾಜ್ದೆಹ್ ಅವರು ಎರಡನೇ ಮಗುವಿಗೆ ಜನ್ಮವಿತ್ತಿದ್ದಾರೆ. ನ.…

Read More »
Top News

ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ: 10 ನವಜಾತ ಶಿಶುಗಳು ಸಜೀವ ದಹನ,

ಲಕ್ನೋ: ಉತ್ತರ ಪ್ರದೇಶದ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 10 ಮಕ್ಕಳು ಸಜೀವ ದಹನ ಆಗಿರುವ ದಾರುಣ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕೀಟ್‌ನಿಂದ ಬೆಂಕಿ ಕಾಣಿಸಿಕೊಂಡಿದ್ದು,…

Read More »
Top News

ಶಾಸಕರನ್ನು ಖರೀದಿ ಮಾಡೋಕೆ ಅವ್ರೇನು ಕತ್ತೆನಾ? ಕುದುರೆನಾ?: ಸಿ.ಟಿ ರವಿ ಕಿಡಿ

ಬೆಂಗಳೂರು: ನಿಮ್ಮ ಶಾಸಕರನ್ನು ಖರೀದಿ ಮಾಡೋಕೆ ಅವ್ರೇನು ಕತ್ತೇನಾ? ಕುದುರೇನಾ? ದನನಾ? ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಎಂಎಲ್‍ಸಿ ಸಿ.ಟಿ ರವಿ ಕಿಡಿಕಾರಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…

Read More »
Top News

ಮಕ್ಕಳ ದಿನಾಚರಣೆ : ಮಕ್ಕಳೊಂದಿಗೆ ಡಿ.ಕೆ ಶಿವಕುಮಾರ್ ಸಂವಾದ ಕಾರ್ಯಕ್ರಮ

ಬೆಂಗಳೂರು: ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಹಾಗೂ ವಿಶೇಷವಾಗಿ ಆಚರಿಸುವ ನಿಟ್ಟಿನಲ್ಲಿ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಕ್ಕಳ ಸಂವಾದವನ್ನು ನಡೆಸಿದರು. ಬಿಬಿಎಂಪಿ ಹಾಗೂ ಶಾಲಾ ಶಿಕ್ಷಣ…

Read More »
Top News

ಆಪರೇಷನ್ ಕಮಲ : ಸಿದ್ದರಾಮಯ್ಯ ಹೇಳಿಕೆಗೆ ಸಂತೋಷ್ ಲಾಡ್ ಪ್ರತಿಕ್ರಿಯೆ

ಬೆಂಗಳೂರು: ರಾಜ್ಯ ಸರ್ಕಾರವನ್ನು ಅಸ್ಥಿರ ಮಾಡುವ ಪ್ರಯತ್ನ ನಡೆಯುತ್ತಿದೆ. 50 ಶಾಸಕರಿಗೆ ತಲಾ 50 ಕೋಟಿ ಆಫರ್ ಬಿಜೆಪಿ ನೀಡಲಾಗ್ತಿದೆ ಎಂಬ ಸಿಎಂ ಸಿದ್ದರಾಮಯ್ಯ ಆರೋಪ ಸತ್ಯ…

Read More »
Top News

IAS ಅಧಿಕಾರಿ ಸಿ.ಶಿಖಾ ಕೇಂದ್ರ ಸೇವೆಗೆ ವರ್ಗಾವಣೆ

ಬೆಂಗಳೂರು: ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಸಿ.ಶಿಖಾ ಅವರು ಕೇಂದ್ರ ಸೇವೆಗೆ ನಿಯೋಜನೆಗೊಂಡಿದ್ದಾರೆ. ರಾಜ್ಯದ ಹಿರಿಯ ಐಎಎಸ್ ಅಧಿಕಾರಿ ಸಿ.ಶಿಖಾ ಬಿಎಂಟಿಸಿ ಎಂಡಿ, ಮೈಸೂರು ಜಿಲ್ಲಾಧಿಕಾರಿ ಸೇರಿದಂತೆ…

Read More »
Top News

‘ಕಾಲಾ’ ಕುಮಾರಸ್ವಾಮಿ ಹೇಳಿಕೆ: ಸಚಿವ ಜಮೀರ್ ಸಂಪುಟದಿಂದ ವಜಾ JDS ಕಾರ್ಯಕರ್ತರು ಆಗ್ರಹ, ಪ್ರತಿಭಟನೆ

ಬೆಂಗಳೂರು: ಕೇಂದ್ರದ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ವರ್ಣ ನಿಂದನೆ ಮಾಡಿರುವ ಸಚಿವ ಜಮೀರ್ ಅಹಮದ್ ಖಾನ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಜೆಡಿಎಸ್…

Read More »
Top News

ಪರಿಶಿಷ್ಟ ಜಾತಿ ಒಳ ಮೀಸಲಾತಿಗೆ ನಿವೃತ್ತ ನ್ಯಾ, ನಾಗಮೋಹನ್ ದಾಸ್ ಅಧ್ಯಕ್ಷತೆಯ ಆಯೋಗ ರಚನೆ

ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ವರದಿ‌ ಸಲ್ಲಿಸಲು ರಾಜ್ಯ ಸರ್ಕಾರ ಆಯೋಗ ರಚನೆ ಮಾಡಿದೆ. ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅಧ್ಯಕ್ಷತೆಯ ಏಕಸದಸ್ಯ ಆಯೋಗ ರಚನೆ…

Read More »
Top News

ಅಭಿವೃದ್ಧಿ ಮಂತ್ರ ಪಠಿಸಿದ ಸಿಎಂ: ಸಿದ್ದು ಬೆನ್ನಿಗೆ ನಿಂತ ಕಾಂಗ್ರೆಸ್ ನಾಯಕರು

ಮೈಸೂರು: ಮುಡಾ ಹಗರಣದಲ್ಲಿ ಭ್ರಷ್ಟಾಚಾರದ ಆರೋಪ ನಡುವಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟಿ.ನರಸೀಪುರದಲ್ಲಿ 470 ಕೋಟಿ ರೂ.ಗಳ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದರು. ಅಲ್ಲದೇ ಅಭಿವೃದ್ಧಿ ಕಾರ್ಯವನ್ನು…

Read More »
Top News

ಪತ್ನಿ, ಮಗುವನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ : ಸಾಲದ ಸುಳಿಗೆ ಇಡೀ ಸಂಸಾರ ಬಲಿ?

ಮಂಗಳೂರು: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಪಕ್ಷಿಕೆರೆ ಜೋಡಿ ಕೊಲೆ ಮತ್ತು ಆತ್ಮಹತ್ಯೆ ಪ್ರಕರಣ ಹೊಸ ತಿರುವು ಪಡೆದಿದೆ. ಪತ್ನಿ ಹಾಗೂ ಮಗುವನ್ನ ಕೊಂದು ತಾನು ಆತ್ಮಹತ್ಯೆ…

Read More »
Top News

ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಶ್ರೀನಿವಾಸ್ ಆಲದರ್ತಿ ಮನೆಯ ಮೇಲೆ ಲೋಕಾ ದಾಳಿ; 14.80 ಲಕ್ಷ ಹಣ ಜಪ್ತಿ!

ಹಾವೇರಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಡಿಡಿ ಶ್ರೀನಿವಾಸ್ ಆಲದರ್ತಿ ಮನೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶ್ರೀನಿವಾಸ್ ಮನೆಯ ಮೇಲೆ ನಿನ್ನೆಯೇ ಲೋಕಾ ದಾಳಿ…

Read More »
Top News

ವಾಲ್ಮೀಕಿ ಹಗರಣ ಪ್ರಕರಣ: ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಹೊಣೆ ಸಿಬಿಐಗೆ ವಹಿಸಲು ಹೈಕೋರ್ಟ್ ನಕಾರವೆತ್ತಿದೆ. ಆ ಮೂಲಕ ಹಗರಣದ ತನಿಖೆಯನ್ನು ಕೇಂದ್ರಕ್ಕೆ…

Read More »
Top News

ಶಾಸಕ ಸತೀಶ್ ಸೈಲ್​ಗೆ ಬಿಗ್ ರಿಲೀಫ್: ಹೈಕೋರ್ಟ್​ನಿಂದ ಜಾಮೀನು ಮಂಜೂರು

ಬೆಂಗಳೂರು: ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಕಾರವಾರದ ಕಾಂಗ್ರೆಸ್​ ಶಾಸಕ ಸತೀಶ್​ ಸೈಲ್​ಗೆ ಕರ್ನಾಟಕ ಹೈಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಸೆಷನ್ಸ್ ಕೋರ್ಟ್​…

Read More »
Top News

ಸಚಿವ ಸಂಪುಟ ಪುನಾರಚನೆ ಇಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಕರ್ನಾಟಕದಲ್ಲಿ ಸಚಿವ ಸಂಪುಟ ಪುನಾರಚನೆ ಪ್ರಸ್ತಾಪ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬುಧವಾರ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು…

Read More »
Top News

ಮುಡಾ ಹಗರಣ ಪ್ರಕರಣ : ಸಿದ್ದರಾಮಯ್ಯ ಖಾಸಗಿ ಆಪ್ತ ಸಹಾಯಕನಿಗೆ ಇಡಿ ಗ್ರಿಲ್

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 14 ನಿವೇಶನಗಳ ಕಂಟಕ ಯಾವಾಗ ಯಾರ ಬುಡಕ್ಕೆ ಬರುತ್ತದೆಯೋ ಗೊತ್ತಿಲ್ಲ ಎಂಬುದು ಸಿದ್ದರಾಮಯ್ಯ ಆಪ್ತರು ಊಹಿಸಿರಲಿಲ್ಲ. ಒಂದೆಡೆ ಲೋಕಾಯುಕ್ತ ಪೊಲೀಸರು, ಮತ್ತೊಂದ್ಕಡೆ…

Read More »
Top News

ಜನತಾ ದರ್ಶನ: ಅತಿಕ್ರಮಣ, ಕಸ ಸಮಸ್ಯೆ ಸೇರಿ BBMPಗೆ ಬಂತು ಸಾಲು ಸಾಲು ದೂರು..!

ಬೆಂಗಳೂರು: ಆಯುಕ್ತರ ನಡೆ ಕಾರ್ಯಕ್ರಮದಡಿ ನಗರದ ದಕ್ಷಿಣ ವಲಯ ವ್ಯಾಪ್ತಿಯಲ್ಲಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು ಮಂಗಳವಾರ ಸಾರ್ವಜನಿಕ ಕುಂದು ಕೊರತೆಗಳನ್ನು ಆಲಿಸಿದ್ದು, ಈ ವೇಳೆ…

Read More »
Top News

ಕ್ರೆಡಿಟ್ ಕೋ ಆಪರೇಟಿವ್ ಫೆಡರೇಷನ್​ನ 20 ಕೋಟಿ ಲೂಟಿ ಅಧಿಕಾರಿಗಳ ಮಹಾಮೌನ, ಬೋರ್ಡ್ ಸೂಪರ್ ಸೀಡ್​ಗೆ ಹಿಂದೇಟು..!

ಬೆಂಗಳೂರು: ಕರ್ನಾಟಕ  ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 19.34 ಕೋಟಿ ರೂ. ಲೂಟಿ ಪ್ರಕರಣದಲ್ಲಿ  ಸರ್ಕಾರದ ಮಹಾ ಮೌನ ಹಲವು ಅನುಮಾನಗಳಿಗೆ ಕಾರಣವಾಗಿದೆ. ಜತೆಗೆ ಹಗರಣದ ತನಿಖೆ ನಡೆಸಿ…

Read More »
Top News

ಅಧಿಕಾರಿಗಳು ಜಡ್ಜ್‌ ಆಗಲು ಸಾಧ್ಯವಿಲ್ಲ : ಬುಲ್ಡೋಜರ್ ಕಾರ್ಯಾಚರಣೆಗೆ ಸುಪ್ರೀಂಕೋರ್ಟ್​ ಮಹತ್ವದ ತೀರ್ಪು

ನವದೆಹಲಿ: ಅಧಿಕಾರಿಗಳು ನ್ಯಾಯಾಧೀಶರಾಗಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ಪ್ರಕಟಿಸಿ ಎಚ್ಚರಿಕೆ ನೀಡಿದೆ. ಆರೋಪಿಗಳ ಮನೆಗಳನ್ನು ಸರ್ಕಾರಗಳು ಬುಲ್ಡೋಜರ್‌ ಬಳಸಿ ಧ್ವಂಸ ಮಾಡುತ್ತಿರುವನ್ನು ನಿಲ್ಲಿಸಲು…

Read More »
Top News

ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರ್ ಬೈಎಲೆಕ್ಷನ್; ಬೆಳಗ್ಗೆಯಿಂದ ಮತದಾರರಿಂದ ಉತ್ತಮ ಪ್ರತಿಕ್ರಿಯೆ

ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಬಿರುಸಿನ ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದಲೇ ಜನರು ಮತಗಟ್ಟೆಗೆ ಆಗಮಿಸಿ ಮತ ಚಲಾಯಿಸುತ್ತಿದ್ದಾರೆ. ಹಿರಿಯ ನಾಗರಿಕರು ಉತ್ಸಾಹದಿಂದ ಮತದಾನ ಮಾಡುತ್ತಿದ್ದಾರೆ. ಚನ್ನಪಟ್ಟಣ…

Read More »
Top News

ಕೈಯಲ್ಲಿ ಕೊಡಲಿ ಹಿಡಿದು ‘ಕಿಲ್ಲರ್’ ಆದ ಜ್ಯೋತಿ ರೈ, ಬ್ಯೂಟಿ ಲುಕ್‌ ಫೋಟೋಗೆ ಫ್ಯಾನ್ಸ್‌ ಬೋಲ್ಡ್‌!‌

ಕನ್ನಡದಲ್ಲಿ ‘ಜೋಗುಳ’ ‘ಕನ್ಯಾದಾನ’, ‘ಅನುರಾಗ ಸಂಗಮ, ‘ಲವಲವಿಕೆ’, ‘ಗೆಜ್ಜೆಪೂಜೆ’, ‘ಪ್ರೇರಣಾ’, ‘ಕಿನ್ನರಿ’, ‘ಮೂರು ಗಂಟು’, ‘ಕಸ್ತೂರಿ ನಿವಾಸ’ ಸೇರಿದಂತೆ 15ಕ್ಕೂ ಅಧಿಕ ಧಾರಾವಾಹಿಗಳಲ್ಲಿ ಜ್ಯೋತಿ ರೈ ನಟಿಸಿದ್ದಾರೆ.…

Read More »
Top News

ಅಮರ ಪ್ರೇಮ ಕಥೆ; ಪತ್ನಿಯ ಸಾವಿನಲ್ಲೂ ಪಾಲು ಹಂಚಿಕೊಂಡ ಪತಿ- ಒಂದೇ ಚಿತೆಯಲ್ಲಿ ಇಬ್ಬರ ಅಂತ್ಯಕ್ರಿಯೆ

ಗಾಜಿಪುರ: ಉತ್ತರ ಪ್ರದೇಶದ ಗಾಜಿಪುರದಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಇಲ್ಲಿನ ರಾಂಪುರ ಗ್ರಾಮದಲ್ಲಿ ಪತ್ನಿಯ ಸಾವಿನ ಆಘಾತ ತಾಳಲಾರದೆ ಪತಿ ಕೂಡ ಕೆಲವೇ ಗಂಟೆಗಳ ಅಂತರದಲ್ಲಿ…

Read More »
Top News

ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ : ಸರ್ಕಾರ ಕೂಡಲೇ ಎಚ್ಚೆತ್ತು ಸ್ಪಷ್ಟನೆ ನೀಡಿದ ಸಿಎಂ ಕಚೇರಿ

ಬೆಂಗಳೂರು: ಸರ್ಕಾರದ ಸಿವಿಲ್​ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂಬ ವಿಚಾರ ಚರ್ಚೆಗೆ ಬರುತ್ತಿದ್ದಂತೆಯೇ ಇದರ ಬಗ್ಗೆ ಮುಖ್ಯಮಂತ್ರಿ ಕಚೇರಿ…

Read More »
Top News

ಎಚ್​ಎಂಟಿ ಅರಣ್ಯ ಭೂಮಿ ವಿವಾದ: ನಿವೃತ್ತ ಐಎಫ್ಎಸ್ ಅಧಿಕಾರಿಗಳಿಗೆ ಅರಣ್ಯ ಇಲಾಖೆ ಶೋಕಾಸ್ ನೋಟಿಸ್

ಬೆಂಗಳೂರು: ಎಚ್ಎಂಟಿ ಅರಣ್ಯ ಭೂಮಿ ವಿವಾದ ಪ್ರಕರಣ ಸಂಬಂಧ ನಿವೃತ್ತ ಐಎಎಸ್ ಅಧಿಕಾರಿ, ಹಾಲಿ ಐಎಫ್ಎಸ್ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಸಂದೀಪ್ ದವೆ, ವಿಜಯಕುಮಾರ್ ಗೋಗಿ, ಸ್ಮಿತಾ…

Read More »
Top News

ಅಂಬಿ ಮನೆಗೆ ಜ್ಯೂನಿಯರ್‌ ಮೊಮ್ಮಗನ ಆಗಮನ; ಮಗುವನ್ನು ಮುದ್ದಾಡಿದ ಸುಮಲತಾ

ರೆಬೆಲೆ ಸ್ಟಾರ್ ಅಂಬರೀಷ್ ಮನೆಯಲ್ಲಿ ಈಗ ಖುಷಿ ಮನೆ ಮಾಡಿದೆ. ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದಪ್ಪ ಪಾಲಕರಾಗಿದ್ದಾರೆ. ಅವಿವಾ ಅವರು ಗಂಡುಮಗುವಿಗೆ ಜನ್ಮನೀಡಿದ್ದಾರೆ. ಇಂದು ಮಗು…

Read More »
Top News

ಶೂಟಿಂಗ್​ ವೇಳೆ ಯಶ್ ಹಾಕುವ ಶ್ರಮ ಹೇಗಿರುತ್ತದೆ? ಇಲ್ಲಿದೆ ವಿಡಿಯೋ

ಯಶ್ ಅವರು ಇಂದು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಮಿಂಚುತ್ತಿದ್ದಾರೆ. ಇದರ ಹಿಂದೆ ಸಾಕಷ್ಟು ಅವರ ಶ್ರಮ ಇದೆ. ಅವರು ಕಿರುತೆರೆಯಿಂದ ಹಿರಿತೆರೆಗೆ ಕಾಲಿಟ್ಟವರು. ಸಾಕಷ್ಟು ಕಷ್ಟ ನೋಡಿ…

Read More »
Top News

ಹಣದಾಸೆಗೆ ಸತ್ತ ವ್ಯಕ್ತಿಯನ್ನೇ ಬದುಕಿಸಿ ಅಕ್ರಮದ ಆರೋಪ! ಮುಡಾದ ಅಧಿಕಾರಿಗಳ ಭ್ರಷ್ಟಾಚಾರದ ಕರ್ಮಕಾಂಡ?

ಮುಡಾದಲ್ಲಿ ಬಗೆದಷ್ಟು ಬಯಲಿಗೆ ಬರುತ್ತಿವೆ ಒಂದೊಂದು ಭ್ರಷ್ಟಾಚಾರದ ಆರೋಪಗಳು. ಸದ್ಯ ಮುಡಾದ ಅಧಿಕಾರಿಗಳ ಹಣದಾಸೆ ಎಲ್ಲ ಬಗೆಯ ಸೀಮೆಯನ್ನು ಮೀರಿಕೊಂಡು ಹೊಗುತ್ತಿವೆಯಾ ಅನ್ನು ಅನುಮಾನಗಳು ಮೂಡುತ್ತಿವೆ. 2016ರಲ್ಲಿ…

Read More »
Top News

ಕಾನ್ಸ್​​ಟೇಬಲ್ ಮೇಲೆ ಮಾರಣಾಂತಿಕ ಹಲ್ಲೆ; ಕ್ಷುಲ್ಲಕ ಕಾರಣಕ್ಕೆ ಜೈಲು ಪಾಲಾದ ಕಾಂಗ್ರೆಸ್ ಮುಖಂಡನ ಸಹೋದರರ

ನಾನು ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡುತ್ತೇನೆ ಅಂತ ಹೇಳಿದರೂ ಕೂಡ ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ವಿದ್ಯಾನಗರಿ ಧಾರವಾಡದಲ್ಲಿ ನಡೆದಿದೆ. ಸಶಸ್ತ್ರ ಮೀಸಲು ಪಡೆಯಲ್ಲಿ…

Read More »
Top News

ತಮಟಗಾರ ಸಹೋದರನಿಂದ ಪೋಲಿಸ್ ಮೇಲೆ ಬ್ಲೇಡ್​​​​​​ನಿಂದ ಹಲ್ಲೆ…!!

ಧಾರವಾಡ: ಕಾರ ಪಾರ್ಕಿಂಗ್ ವಿಚಾರಕ್ಕೆ ಕಾಂಗ್ರೆಸ್ ಮುಖಂಡನ ಸಹೋದರರಿಂದ ಪೊಲೀಸ್ ಪೇದೆವೊಬ್ಬರ ಮೇಲೆ ಬ್ಲೇಡ್’ನಿಂದ ಹಲ್ಲೆ ಮಾಡಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಕೈ ಮುಖಂಡ ಇಸ್ಮಾಯಿಲ್ ತಮಟಗಾರ…

Read More »
Top News

ಕುಮಾರಸ್ವಾಮಿಯನ್ನ ಕರಿಯ ನಿನ್ನ ರೇಟ್ ಹೇಳು – ಅವಹೇಳನಕಾರಿ ಮಾತು ಬಳಸಿದ ಜಮೀರ್‌ ಅಹ್ಮದ್‌

ರಾಮನಗರ: ಚನ್ನಪಟ್ಟಣದಲ್ಲಿ ವಿಧಾನಸಭೆ ಉಪಚುನಾವಣೆ ಪ್ರಚಾರ ಕಾವೇರಿದ್ದು, ಪ್ರಚಾರದ ಭರಾಟೆಯ ನಡುವೆ ಶಾಸಕ ಜಮೀರ್‌ ಅಹ್ಮದ್‌ ಖಾನ್‌ ಅವರು ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿಯಾಗಿ…

Read More »
Top News

ದುನಿಯಾ ವಿಜಯ್ ಜೈಲಿಂದ ಬಿಡಿಸಿದ್ದ ಆರೋಪಿಯಿಂದ ಡಬಲ್‌ ಮರ್ಡರ್‌

ಬೆಂಗಳೂರು: ನಗರದ ಹೊರವಲಯದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಡಬಲ್‌ ಮರ್ಡರ್‌ ಮಾಡಿರುವ ಆರೋಪಿಯನ್ನು ಈ ಹಿಂದೆ ಪ್ರಕರಣವೊಂದರಲ್ಲಿ ಸ್ಯಾಂಡಲ್‌ವುಡ್‌ ನಟ ದುನಿಯಾ ವಿಜಯ್‌…

Read More »
Top News

ಮಕ್ಕಳ ಕೈಯಲ್ಲಿ ಪೆನ್ನು ಬದಲು ತಲ್ವಾರ್ ಕೊಡಿ – ಪ್ರಚೋದನಾಕಾರಿ ಹೇಳಿಕೆಗೆ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್‌ಐಆರ್

ಮಕ್ಕಳ ಕೈಯಲ್ಲಿ ಪೆನ್ನು ಬದಲು ತಲ್ವಾರ್ ಕೊಡಿ ಎಂದು ವಕ್ಫ್ ಪ್ರತಿಭಟನೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಮರುಳಾರಾಧ್ಯ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಾಜ್ಯಾದ್ಯಂತ ವಕ್ಫ್…

Read More »
Top News

ಪ್ರಜ್ವಲ್ ರೇವಣ್ಣಗೆ ಬಿಗ್ ಶಾಕ್! ಜಾಮೀನು ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: ಹಾಸನ ಮಾಜಿ ಸಂಸದ, ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರಜ್ವಲ್ ಸಲ್ಲಿಸಿದ್ದ…

Read More »
Top News

ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಯತ್ನ ವಿರೋದ ಪಕ್ಷಗಳು ಮಾಡುತ್ತಿವೆ: ಶಿವಕುಮಾರ್

ಸರ್ಕಾರ ಅನುಷ್ಠಾನಕ್ಕೆ ತಂದಿರುವ ಗ್ಯಾರಂಟಿ ಯೋಜನೆಗಳನ್ನ ನಿಲ್ಲಿಸುವ ಪ್ರಯತ್ನದಲ್ಲಿ  ಬಿಜೆಪಿ ಮತ್ತು ಜೆಡಿಎಸ್ ಮಾಡುತ್ತಿವೆ, ದೇವೇಗೌಡರು ಗೃಹಲಕ್ಷ್ಮಿ ಯೋಜನೆಯನ್ನು ನಿಲ್ಲಿಸಬೇಕೆಂದಿದ್ದಾರೆ, ಅದೇ ಕಾರಣಕ್ಕೆ ಜನರು  ಬಹಳ ಎಚ್ಚರಿಕೆಯಿಂದ …

Read More »
Top News

ಚಳಿಗಾಲದಲ್ಲಿ ಅಯೋಧ್ಯೆ ರಾಮನನ್ನು ಬೆಚ್ಚಗಿಡಲು ಚಾದರ, ಪಶ್ಮಿನಾ ಶಾಲು, ಹೀಟರ್‌ ವ್ಯವಸ್ಥೆ

ಲಕ್ನೋ: ಚಳಿಗಾಲ ಸಮೀಪಿಸಿದ್ದು, ಅಯೋಧ್ಯೆ ರಾಮಮಂದಿರದ ಬಾಲರಾಮನನ್ನು ಬೆಚ್ಚಗಿಡಲು ಧಾರ್ಮಿಕ ದತ್ತಿ ಮಂಡಳಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ನವೆಂಬರ್‌ 20 ರಿಂದ ಬರುವ ‘ಅಘರ್‌ ಕಿ ಪಂಚಮಿ’ಯಿಂದ ರಾಮಲಲ್ಲಾನಿಗೆ…

Read More »
Top News

ಡೊನಾಲ್ಡ್ ಟ್ರಂಪ್-ವ್ಲಾಡಿಮಿರ್ ಪುಟಿನ್ ಮಾತುಕತೆ : ಉಕ್ರೇನ್​ ಯುದ್ಧವನ್ನು ಉಲ್ಬಣಗೊಳಿಸದಂತೆ ಟ್ರಂಪ್ ಸಲಹೆ

ವಾಷಿಂಗ್ಟನ್: ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಈ ವೇಳೆ ಉಕ್ರೇನ್‌ನಲ್ಲಿ ಯುದ್ಧವನ್ನು ಕೊನೆಗೊಳಿಸುವ…

Read More »
Top News

ಭಾರತದ 51ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಸಂಜೀವ್ ಖನ್ನಾ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಸೋಮವಾರ ಭಾರತದ 51 ನೇ ಮುಖ್ಯ ನ್ಯಾಯಮೂರ್ತಿಯಾಗಿ (CJI) ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ…

Read More »
Top News

ಶಿಗ್ಗಾಂವಿ ಉಪ ಚುನಾವಣೆ : ಕಾಂಗ್ರೆಸ್ ಇಷ್ಟು ದೊಡ್ಡ ಪ್ರಮಾಣದಲ್ಲಿ ಹಣ ಹಂಚುವುದನ್ನು ನೋಡಿರಲಿಲ್ಲ‌- ಬೊಮ್ಮಾಯಿ

ಹುಬ್ಬಳ್ಳಿ : ಶಿಗ್ಗಾಂವಿ ಉಪ ಚುನಾವಣೆಯಲ್ಲಿ ಹಣ ಹಂಚುವುದರಲ್ಲಿ ಕಾಂಗ್ರೆಸ್ ನಾಯಕರ ನಡುವೆ ಪೈಪೋಟಿ ಶುರುವಾಗಿದೆ‌. ಸಮುದಾಯವಾರು ಶಾಸಕರು ಹಣ ಹಂಚಿಕೆ ಮಾಡುತ್ತಿದ್ದಾರೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಹಣ…

Read More »
Top News

ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಹು-ಧಾ ಪೊಲೀಸ್ ಕಮಿಷನರ್ ಸಿಟಿರೌಂಡ್ಸ್

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರದಾದ್ಯಂತ ನಡೆಯುತ್ತಿದ್ದ ಅಕ್ರಮ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ಅವರು ಸಿಟಿ ರೌಂಡ್ಸ್ ಹಾಕುವ ಮೂಲಕ ಸಮರ ಸಾರಿದರು. ಹುಬ್ಬಳ್ಳಿಯ…

Read More »
Top News

ಮುಖೇಶ್ ತ್ಯಾಗಿ ನೇತೃತ್ವದಲ್ಲಿ ಬಿಎಸ್‌ಎಫ್ ಯೋಧರಿಗೆ ಬೀಳ್ಕೊಡುಗೆ ಪಥಸಂಚಲನ

ಪರಿಶ್ರಮ ಮತ್ತು ಸಾಧನೆಯಿಂದ ದೇಶದ ಗಡಿ ಕಾಯಲು ಸಜ್ಜಾದ ಬಿಎಸ್‌ಎಫ್ ಯೋಧರ ಪಥಸಂಚಲನ ಉತ್ತಮವಾಗಿ ಮೂಡಿಬಂದಿದ್ದು, ಯಲಹಂಕ ಬಿಎಸ್‌ಎಫ್ ತರಬೇತಿ ಕೇಂದ್ರದಲ್ಲಿ ನೂತನ ಬಿಎಸ್‌ಎಫ್ ಯೋಧರ ನಿರ್ಗಮನ…

Read More »
Top News

ನನ್ನ ಮಗನ್ನ ದಯಮಾಡಿ ಜೈಲಿಗೆ ಹಾಕಿ, ಇಲ್ಲಾ ನಂಗೆ ಸಾಯಿಸಲು ಪರ್ಮಿಷನ್ ಕೊಡಿ…! ಹೆತ್ತ ತಾಯಿಯ ಸಂಕಟದ ಮಾತು

ನನ್ನ ಮಗನ್ನ ದಯಮಾಡಿ ಜೈಲಿಗೆ ಹಾಕಿ ಇಲ್ಲಾ ನಂಗೆ ಸಾಯಿಸಲು ಪರ್ಮಿಷನ್ ಕೊಡಿ. ಡ್ರಗ್ ನಿಯಂತ್ರಣ ಮಾಡದ ಪೊಲೀಸರ ವಿರುದ್ದ ಡ್ರಗ್ ಅಡಿಟ್ ಹುಡಗನ ಹೆತ್ತ ತಾಯಿ…

Read More »
Top News

ಇಂದು ಟಿಪ್ಪು ಜಯಂತಿ ಹಿನ್ನೆಲೆ : ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ!

ಮಂಡ್ಯ : ಟಿಪ್ಪು ಜಯಂತಿ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಇಂದು ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ತಹಶೀಲ್ದಾರ್ ಪರಶುರಾಮ್ ಸತ್ತೀಗೇರಿ ಆದೇಶ ಹೊರಡಿಸಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ…

Read More »
Top News

ಸ್ನೇಹಿತರ ಮುಂದೆಯೇ ನಾಲೆಯಲ್ಲಿ ಕೊಚ್ಚಿ ಹೋದ ಯುವಕ

ಮಂಡ್ಯ: ಈಜಲು ಹೋಗಿ ನಾಲೆಯಲ್ಲಿ ಯುವಕ ಕೊಚ್ಚಿ ಹೋದ ಘಟನೆ ಯಲಿಯೂರು ಬಳಿ ನಡೆದಿದೆ. ಯಶ್ವಂತ್ (20) ನಾಲೆಯಲ್ಲಿ ಕೊಚ್ಚಿ ಹೋದ ಮೃತದುರ್ದೈವಿ. ನಾಲೆಯಲ್ಲಿ ಕೊಚ್ಚಿ ಹೋದ…

Read More »
Top News

ಹೊಳೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಯೋಗೇಶ್ವರ್ ಗೆಲುವಿಗೆ ಪತ್ನಿಯಿಂದ ವಾಯುಸ್ಥಿತಿ ಹೋಮ

ಮಂಡ್ಯ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲವು ಸಾಧಿಸಬೇಕೆಂದು ಯೋಗೇಶ್ವರ್ ಪತ್ನಿ ಶೀಲಾ ಮಂಡ್ಯ ಜಿಲ್ಲೆಯ ಮದ್ದೂರಿನ ಹೊಳೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಹೋಮ ಮಾಡಿಸಿದ್ದಾರೆ. ಶ್ರೀಪಾದ್…

Read More »
Top News

ಸಚಿವ ಚಲುವರಾಯಸ್ವಾಮಿ ಮೇಲೆ ಹಲ್ಲೆ ಮಾಡಿದ್ರಾ ಕಿಲಾರ ಜಯರಾಂ..? ಇಷ್ಟಕ್ಕೂ ಅಲ್ಲಿ ನಡೆದಿದ್ದೇನು?

ಮೈಸೂರು: ಇಲ್ಲಿನ ಖಾಸಗಿ ಹೋಟೆಲ್​​ನಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮೇಲೆ ಕಾಂಗ್ರೆಸ್ ಮುಖಂಡ ಕಿಲಾರ ಜಯರಾಂ ಹಲ್ಲೆ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ…

Read More »
Top News

ಹೊಳೆನರಸೀಪುರ ನರ್ಸಿಂಗ್ ಕಾಲೇಜು ಮುಸ್ಲಿಂ ವಿದ್ಯಾರ್ಥಿಗಳ ಗಡ್ಡ ವಿವಾದ ಸುಖಾಂತ್ಯ

ಹಾಸನ: ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿಗೆ ಗಡ್ಡ ಬೋಳಿಸುವಂತೆ ಕಾಲೇಜು ಮಂಡಳಿ ತಾಕೀತು ಮಾಡಿದ್ದಾರೆ ಎಂಬ ಆರೋಪ ಕೇಳಿ ಹಾಸನದಲ್ಲಿ ಕೇಳಿ ಬಂದಿದೆ. ಹಾಸನ ಜಿಲ್ಲೆ, ಹೊಳೆನರಸೀಪುರ ಪಟ್ಟಣದ…

Read More »
Top News

ರಾಜ್ಯಪಾಲರಿಂದ ಸಚಿವರೊಬ್ಬರಿಗೆ ಶಾಕ್, ಕ್ರಮ ಕೈಗೊಳ್ಳುವಂತೆ ಅಡ್ವೋಕೇಟ್ ಜನರಲ್​​​​ಗೆ ಪತ್ರ!

ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅಡ್ವೊಕೇಟ್ ಜನರಲ್ ಅವರ ಮನವಿಯನ್ನು ಪರಿಗಣಿಸುವಂತೆ ಕರ್ನಾಟಕ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರಿಗೆ…

Read More »
Top News

FREEDOM TV BIG IMPACT: ಮದ್ಯ ಮಾರಾಟಗಾರರಿಂದ ‘ಕೈ’​ ಸರ್ಕಾರ 700 ಕೋಟಿ ಲೂಟಿ ಮಾಡಿದೆ: ಮೋದಿ ವಾಗ್ದಾಳಿ

ಮುಂಬೈ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಮದ್ಯದಂಗಡಿಯ ಮಾಲೀಕರಿಂದ 700 ಕೋಟಿ ರೂಪಾಯಿ ಸುಲಿಗೆ ಮಾಡಿದೆ ಎಂದು ಮಹಾರಾಷ್ಟ್ರ ಚುನಾವಣಾ ಪ್ರಚಾರದ ವೇಳೆ ಪ್ರಧಾನಿ ನರೇಂದ್ರ ಮೋದಿ ಆರೋಪ…

Read More »
Top News

ಶಬರಿಮಲೆಯಿಂದ ಮಹತ್ವದ ಸೂಚನೆ: ಶಬರಿಮಲೆಗೆ ಹೋಗುವಾಗ ಭಕ್ತರು ಈ ತಪ್ಪು ಮಾಡ್ಲೇಬೇಡಿ

ಶ್ರೀ ಅಯ್ಯಪ್ಪ ದೇವರ ದರ್ಶನಕ್ಕೆ ಶಬರಿಮಲೆಗೆ ತೆರಳುವ ಭಕ್ತರಿಗೆ ತಿರುವಾಂಕೂರು ದೇವಸ್ಥಾನ ಮಹತ್ವದ ಆದೇಶ ನೀಡಿದೆ. ಕಾರ್ತಿಕ ಮಾಸವಾದ್ದರಿಂದ ಈ ಸಂದರ್ಭದಲ್ಲಿ ಹಲವು ದೇವಾಲಯಗಳಲ್ಲಿ ಭಕ್ತರ ಸಂಖ್ಯೆ…

Read More »
Top News

ಯಡಿಯೂರಪ್ಪ ಮೇಲೆ, ನನ್ನ ಮೇಲೆ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಲು ಹೊರಟಿದೆ ಇಂತಹ ಗೊಡ್ಡು ಬೆದರಿಕೆಗೆ ನಾವು ಜಗ್ಗಲ್ಲ: ಶ್ರೀರಾಮುಲು

ಕೊಪ್ಪಳ: ಒಂದೂವರೆ ವರ್ಷಗಳ ಕಾಲ ತುಟಿ ಬಿಚ್ಚದ ಸರ್ಕಾರ ಈಗ ಸಿದ್ದರಾಮಯ್ಯ ಅವರ ಕಾಲದಲ್ಲಿ ಹಗರಣಗಳನ್ನು ಮುಚ್ಚಿ ಹಾಕಲು ಯಡಿಯೂರಪ್ಪ, ನನ್ನ ಮೇಲೆ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಲು…

Read More »
Top News

ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಜೆಸ್ಕಾಂ ಗುತ್ತಿಗೆದಾರ

ಕೊಪ್ಪಳ: ಬೆಳಗಾವಿಯ ತಹಶೀಲ್ದಾರ್ ಕಚೇರಿಯಲ್ಲಿ ಎರಡನೇ ವಿಭಾಗದ ಸಹಾಯಕ (SDA) ರುದ್ರೇಶ್​ ಯಾದವಣ್ಣನವರ್ ಆತ್ಮಹತ್ಯೆ ಪ್ರಕರಣ ಮಾಸುವ ಮುನ್ನವೇ ಇದೀಗ ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಜೆಸ್ಕಾಂ ಗುತ್ತಿಗೆದಾರರೊಬ್ಬರು…

Read More »
Top News

ವಕ್ಫ್ ನೋಟಿಸ್‌ನಿಂದ ರೈತ ಆತ್ಮಹತ್ಯೆ ಆರೋಪ – ಪೋಸ್ಟ್‌ ಹಾಕಿದ್ದ ತೇಜಸ್ವಿ ಸೂರ್ಯ ವಿರುದ್ಧ ಎಫ್‌ಐಆರ್

ಹಾವೇರಿ: ವಕ್ಫ್ ನೋಟಿಸ್ ನೀಡಿದ ಕಾರಣ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೋಸ್ಟ್ ಹಾಕಿದ್ದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್…

Read More »
Top News

ಬಿಜೆಪಿ ರಾಷ್ಟ್ರಾಧ್ಯಕ್ಷರ ರೇಸ್‌ನಲ್ಲಿ ಕನ್ನಡಿಗ?

ಬೆಂಗಳೂರು: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಬಳಿಕ ಬಿಜೆಪಿ ರಾಷ್ಟ್ರಾಧ್ಯಕ್ಷರು ಬದಲಾವಣೆಯಾಗುವುದು ಬಹುತೇಕ ಖಚಿತವಾಗಿದ್ದು, ರೇಸ್‌ನಲ್ಲಿ ಕನ್ನಡಿಗರ ಹೆಸರೊಂದು ಮುನ್ನೆಲೆಗೆ ಬಂದಿದೆ. ಜೆ.ಪಿ.ನಡ್ಡಾ ಅವರು ಕೇಂದ್ರ ಸಚಿವ ಸಂಪುಟದಲ್ಲಿ…

Read More »
Top News

40,000 ಕೋಟಿ ಸಾಲ ಪಡೆಯಲು ಸರ್ಕಾರದ ಸಿದ್ದತೆ: RBI ಅಸ್ತು

ಬೆಂಗಳೂರು: ನವೆಂಬರ್ ಹಾಗೂ ಡಿಸೆಂಬರ್ ನಲ್ಲಿ ತಲಾ 40 ಸಾವಿರ ಕೋಟಿ ರು. ಅಭಿವೃದ್ಧಿ (ಸರಳ) ಸಾಲ ಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್‌ನಿಂದ ರಾಜ್ಯ ಸರಕಾರ ಅನುಮತಿ…

Read More »
Top News

ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತಿದ್ದ ಆರೋಪಿಗಳು ಅರೆಸ್ಟ್

ಚಿಕ್ಕಬಳ್ಳಾಪುರ: ಯೋಗ ಶಿಕ್ಷಕಿಯನ್ನು ಅರೆಬೆತ್ತಲೆಗೊಳಿಸಿ ಜೀವಂತ ಹೂತು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ಡಿಟೆಕ್ಟಿವ್ ಏಜೆನ್ಸಿ ಮಾಲೀಕ ಸತೀಶ್‌ರೆಡ್ಡಿ, ರಮಣ, ಸಲ್ಮಾನ್, ರವಿ ಎಂಬುವವರನ್ನು ದಿಬ್ಬೂರಹಳ್ಳಿ ಪೊಲೀಸರು…

Read More »
Top News

ದೆಹಲಿಯಲ್ಲಿ ಮಿತಿ ಮೀರಿದ ಮಾಲಿನ್ಯ: ಕೃಷಿ ತ್ಯಾಜ್ಯ ಸುಡುವ ರೈತರಿಗೆ ಭಾರಿ ಪ್ರಮಾಣ ವಿಧಿಸಿದ ಕೇಂದ್ರ

ನವದೆಹಲಿ: ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿದ ನಂತರ ಮತ್ತು ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ಪ್ರದೇಶದಲ್ಲಿ (ಎನ್‌ಸಿಆರ್) ಹದಗೆಡುತ್ತಿರುವ ಗಾಳಿಯ ಗುಣಮಟ್ಟವನ್ನು ಸುಧಾರಿಸಲು ಕಠಿಣ ಕ್ರಮಕ್ಕೆ ಮುಂದಾದ ಕೇಂದ್ರ…

Read More »
Top News

ವಕ್ಫ್‌ ಆಸ್ತಿಯಲ್ಲಿ ರೈತರು, ಹಿಂದೂಗಳಿಗೆ ಅನ್ಯಾಯ ಆಗ್ತಿದೆ: ಪ್ರತಾಪ್ ಸಿಂಹ ಗರಂ

ಹಾವೇರಿ:  ಶಹಾಪುರಕ್ಕೆ ಹೋದೆ ಕೇಸ್ ಹಾಕಿದ್ರು, ಪುನೀತ್ ಕೆರೆಹಳ್ಳಿ ವಿಚಾರದಲ್ಲೂ ಕೇಸ್ ಹಾಕಿದ್ರು. ಮಾಗಡಿ ರೋಡ್ ಹಾಗೂ ದಾವಣಗೆರೆಯಲ್ಲೂ FIR ಹಾಕಿದ್ರು. ವಕ್ಫ್‌ ಆಸ್ತಿಯಲ್ಲಿ ರೈತರಿಗೆ ಹಿಂದೂಗಳಿಗೆ…

Read More »
Top News

‘ನವಗ್ರಹ’ ಚಿತ್ರದ ಜಗ್ಗು ಪಾತ್ರಕ್ಕೆ ದರ್ಶನ್ ನನ್ನ ಮೊದಲ ಆಯ್ಕೆಯಾಗಿರಲಿಲ್ಲ; ದಿನಕರ್ ತೂಗುದೀಪ

ದರ್ಶನ್ ಅಭಿನಯದ ನವಗ್ರಹ ಚಿತ್ರ 16 ವರ್ಷಗಳ ನಂತರ ಮರು ಬಿಡುಗಡೆಗೆ ಸಿದ್ಧವಾಗಿದೆ. 2008ರಲ್ಲಿ ತೆರೆ ಕಂಡು ಹಿಟ್ ಆಗಿದ್ದ ಸಿನಿಮಾವನ್ನು ಮೀನಾ ತೂಗುದೀಪ ಶ್ರೀನಿವಾಸ್ ನಿರ್ಮಿಸಿದ್ದರು.…

Read More »
Top News

ಸಿಎಂಗೆ ಮತ್ತೆ ಸಂಕಷ್ಟ; ಲೋಕಾಯುಕ್ತ ಬಳಿಕ ಇ.ಡಿ ವಿಚಾರಣೆ ಭೀತಿ ಶುರು

ಬೆಂಗಳೂರು: ಮುಡಾ ನಿವೇಶನಗಳನ್ನು ಅಕ್ರಮವಾಗಿ ಪಡೆದ ಆರೋಪದಲ್ಲಿ ಲೋಕಾಯುಕ್ತದಿಂದ ವಿಚಾರಣೆ ಎದುರಿಸಿದರು, ಆದರೆ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಬಳಿಕ ಈಗ ಇ.ಡಿ ವಿಚಾರಣೆಯ…

Read More »
Top News

ದಾವಣಗೆರೆ: ಬ್ಯಾಂಕ್​ನಲ್ಲಿದ್ದ 40 ಲಕ್ಷದ ಇನ್ಸೂರೆನ್ಸ್ ಬಾಂಡ್ ಆಸೆಗೆ ಸಂಬಂಧಿಯ ಕೊಲೆ

ದಾವಣಗೆರೆ: ಹುಟ್ಟುತ್ತಾ ಅಣ್ಣ ತಮ್ಮಂದಿರು, ಸಂಬಂಧಿಗಳು. ಆದರೆ, ಬೆಳೆಯುತ್ತಾ ದಾಯಾದಿಗಳು ಎನ್ನುವಂತೆ ಇನ್ಸೂರೆನ್ಸ್ ಹಣಕ್ಕಾಗಿ ಸ್ವತಃ ಜೊತೆಯಲ್ಲಿ ಆಡಿಕೊಂಡು ಬೆಳೆದ ಸಂಬಂಧಿಕನನ್ನೇ ಕೊಲೆ ಮಾಡಿದ ಘಟನೆ ಬೆಣ್ಣೆದೋಸೆ…

Read More »
Top News

ಅಮೆರಿಕ ಅಧ್ಯಕ್ಷೀಯ ಚುನಾವಣೆ 2024: ಡೊನಾಲ್ಡ್ ಟ್ರಂಪ್ ಗೆಲುವು, ಐತಿಹಾಸಿಕ ವಿಜಯಕ್ಕಾಗಿ ಸ್ನೇಹಿತನ ಅಭಿನಂದಿಸಿದ ಮೋದಿ

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆ ನಿರ್ಣಾಯಕ ಹಂತ ತಲುಪಿದೆ. 2024ರ ಅಧ್ಯಕ್ಷೀಯ ಚುನಾವಣೆಯಲ್ಲಿ ಇನ್ನೂ ಅಧಿಕೃತವಾಗಿ ಗೆದ್ದವರು ಯಾರು ಎಂದು ಘೋಷಿಸಿಲ್ಲ, ಬಹುತೇಕ ಫಲಿತಾಂಶ ನಿರ್ಧಾರವಾಗಿರುವುದರಿಂದ ರಿಪಬ್ಲಿಕನ್ ಅಧ್ಯಕ್ಷೀಯ…

Read More »
Top News

ಇನ್ನೆರಡು ದಿನಗಳಲ್ಲಿ ನಟ ದರ್ಶನ್​ಗೆ ಸರ್ಜರಿ: ಹೈಕೋರ್ಟ್ ದೀರ್ಘ ವಿಶ್ರಾಂತಿಗೆ ಅವಕಾಶ ನೀಡಬಹುದಾ?

ನಟ ದರ್ಶನ್ ಅವರು ತೀವ್ರ ಬೆನ್ನು ನೋವಿನ ಕಾರಣಕ್ಕೆ ಜೈಲಿನಿಂದ ಹೊರ ಬಂದಿದ್ದಾರೆ. ಬಳ್ಳಾರಿ ಜೈಲಿನಲ್ಲಿ ಇದ್ದ ಅವರು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರಿಗೆ ಸೂಕ್ತ ಚಿಕಿತ್ಸೆಯ…

Read More »
Top News

ವಕ್ಫ್ ವಿವಾದ: ಜಮೀರ್ ವಿರುದ ವರಿಷ್ಠರಿಗೆ ಕೈ ಶಾಸಕರಿಂದ ದೂರು

ರಾಜ್ಯದಲ್ಲಿ ತಲೆದೋರಿರುವ ವಕ್ಫ್ ಭೂ ವಿವಾದ ಸಂಬಂಧ ಸ್ವಪಕ್ಷೀಯರಿಂದಲೇ ಅಸಮಾಧಾನಕ್ಕೆ ಗುರಿಯಾಗಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದ ಇದೀಗ ಕಾಂಗ್ರೆಸ್‌ನ ಕೆಲ ಶಾಸಕರು ಹೈಕಮಾಂಡ್‌ಗೂ…

Read More »
Top News

ಡಿಸಿಸಿ ಬ್ಯಾಂಕ್ ಹಣ ದುರುಪಯೋಗ: ಬ್ಯಾಂಕ್ ಸಿಇಒ ವಿರುದ್ಧವೂ ಎಫ್‌ಐಆರ್

ಕೋಲಾರ: ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸಹಕಾರ (CAA) ಬ್ಯಾಂಕ್‌ನ ವಿವಿಧ ಶಾಖೆಗಳಲ್ಲಿ ನಡೆದಿರುವ ಹಣ ಮರುಪಯೋಗ, ವಂಚನೆ ದೂರಿನ ಸಂಬಂಧ ಮೂವರು ವ್ಯವಸ್ಥಾಪಕರನ್ನು ಅಮಾನತು ಗೊಳಿಸಲಾಗಿದೆ. ಕೋಲಾರ…

Read More »
Top News

ಮುಡಾ ಹಗರಣ: ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ ವಿಚಾರಣೆ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಮೈಸೂರಿನ ಲೋಕಾಯುಕ್ತ…

Read More »
Top News

ಬೆಂಗಳೂರಿನ ರಾಘವೇಂದ್ರ ಸ್ವಾಮಿ ಮಠಕ್ಕೆ ಬಂದ ರಿಷಿ ಸುನಕ್ ದಂಪತಿ: ಪ್ರಾರ್ಥನೆ ಸಲ್ಲಿಕೆ

ಬೆಂಗಳೂರು: ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಯಾರಿಗೆ ಗೊತ್ತಿಲ್ಲ ಹೇಳಿ? ಸುಧಾ ಮೂರ್ತಿ-ನಾರಾಯಣ ಮೂರ್ತಿ ದಂಪತಿಯ ಅಳಿಯ ರಿಷಿ ಸುನಕ್ ಸಹ ಮಂತ್ರಾಲಯದ ರಾಯರ ಭಕ್ತರು.…

Read More »
Top News

ಮುಡಾ ಹಗರಣ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಸಿಎಂಗೆ ಲೋಕಾಯುಕ್ತ ಪೊಲೀಸ್‌ ನೋಟಿಸ್‌

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ. ನವೆಂಬರ್‌ 6 ಬುಧವಾರ  10:30ಕ್ಕೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ಜಾರಿ ಮಾಡಲಾಗಿದೆ.…

Read More »
Top News

ಚೆಕ್ ಬೌನ್ಸ್ ಕೇಸ್​ನಲ್ಲಿ ಸಿಲುಕಿದ್ದ ಗುರು ಪ್ರಸಾದ್; ನವೆಂಬರ್ 19ಕ್ಕೆ ಇತ್ತು ವಿಚಾರಣೆ

ನಿರ್ದೇಶಕ ಗುರು ಪ್ರಸಾದ್ ಅವರು ಸಂಕಷ್ಟಕ್ಕೆ ಸಿಲುಕಿದ್ದು, ಮೈತುಂಬ ಸಾಲ ಮಾಡಿಕೊಂಡಿದ್ದ ಅವರು ಕೊನೆಗೆ ಆತ್ಮಹತ್ಯೆಯ ಮೊರೆ ಹೋದರು. ತಾವು ವಾಸವಿದ್ದ ಅಪಾರ್ಟ್​ಮೆಂಟ್​ನಲ್ಲೇ ನೇಣಿಗೆ ಶರಣಾಗಿ ಮೃತಪಟ್ಟರು.…

Read More »
Top News

ಕಾಳಿಂಗ ಸರ್ಪದಲ್ಲಿ 4 ವಿಭಿನ್ನ ಪ್ರಭೇದ: ಹೊಸ ಅಧ್ಯಯನದಿಂದ ಸಾಬೀತು; ವಿಡಿಯೋ!

ಹುಬ್ಬಳ್ಳಿ: ಜಗತ್ತಿನಲ್ಲಿ ನಾಲ್ಕು ಪ್ರಭೇದಗಳ ಕಾಳಿಂಗ ಸರ್ಪಗಳಿರುವುದು ತಿಳಿದು ಬಂದಿದೆ. ವಿಶ್ವದ ಅತಿ ಉದ್ದದ ವಿಷಕಾರಿ ಹಾವು ನಾಲ್ಕು ವಿಭಿನ್ನ ಜಾತಿಗಳನ್ನು ಹೊಂದಿದೆ ಎಂದು ಶಿವಮೊಗ್ಗದ ವನ್ಯ ಜೀವಿ…

Read More »
Top News

ವಿಧಾನಸಭೆ ಅಧಿವೇಶನ: ಜಮ್ಮು-ಕಾಶ್ಮೀರ ಅಧಿವೇಶನದ ಮೊದಲ ದಿನವೇ ಭಾರಿ ಕೋಲಾಹಲ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಆರು ವರ್ಷಗಳ ಬಳಿಕ ಮೊದಲ ಬಾರಿ ನಡೆದ ವಿಧಾನಸಭೆ ಅಧಿವೇಶನದ ಮೊದಲ ದಿನ ಕೋಲಾಹಲಕ್ಕೆ ಸಾಕ್ಷಿಯಾಯಿತು. ಇತ್ತೀಚಿಗೆ ಚುನಾಯಿತಗೊಂಡ ಜಮ್ಮು ಮತ್ತು…

Read More »
Top News

ಸಿದ್ದರಾಮಯ್ಯ ಸಂಪೂರ್ಣ ಮುಸ್ಲಿಂ ಆಗಿದ್ದಾರೆ, ಸುನ್ನತ್ ಮಾಡಿಸಿಕೊಳ್ಳುವುದಷ್ಟೇ ಬಾಕಿ: ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ

ಮೈಸೂರು: ವಕ್ಫ್ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ. ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಿದ್ದ ನೊಟೀಸ್ ವಾಪಸ್ ಪಡೆಯಲು…

Read More »
Top News

ಉತ್ತರಾಖಂಡದಲ್ಲಿ ಕಂದಕಕ್ಕೆ ಬಿದ್ದ ಬಸ್: 20ಕ್ಕೂ ಹೆಚ್ಚು ಮೃತಪಟ್ಟಿರುವ ಶಂಕೆ

ಡೆಹ್ರಾಡೂನ್‌: ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ರಾಮನಗರ ಬಳಿ ಬಸ್ ಕಮರಿಗೆ ಬಿದ್ದ ಪರಿಣಾಮ ಕನಿಷ್ಠ 22 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಬಸ್‌ನಲ್ಲಿ ನಿಗದಿ ಪ್ರಮಾಣಕ್ಕಿಂತ ಹೆಚ್ಚು ಜನ ಇದ್ದರು…

Read More »
Top News

ರಜೆ ಮುಗಿಸಿ ಬೆಂಗಳೂರಿನತ್ತ ಜನ, ಎಲ್ಲೆಲ್ಲೂ ನೋಡಿದರು ಟ್ರಾಫಿಕ್ ಜಾಮ್‌ ಜಾಮ್!

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ ಹಿನ್ನೆಲೆ ತಮ್ಮ ಊರುಗಳಿಗೆ ತೆರಳಿದ್ದ ಜನ, ರಜೆ ಮುಗಿಸಿ ಮತ್ತೆ ಬೆಂಗಳೂರನತ್ತ ವಾಪಸ್‌ ಆಗುತ್ತಿದ್ದಾರೆ. ಈ ಹಿನ್ನೆಲೆ ನಗರದ…

Read More »
Top News

ಗುರುಪ್ರಸಾದ್ ಸಾವಿನಲ್ಲೂ ವಿಕೃತಿ ಕಾಣಬಹುದು ಎಂಬುದನ್ನು ನಿನ್ನಿಂದ ಕಲಿಯಬಹುದು: ಜಗ್ಗೇಶ್ ವಿರುದ್ಧ ಗರಂ ಆದ ಜಗದೀಶ್

ಬೆಂಗಳೂರು: ಚಲನಚಿತ್ರ ನಿರ್ದೇಶಕ ಗುರುಪ್ರಸಾದ್​ ಅವರ ಆತ್ಮಹತ್ಯೆಯ ಬಳಿಕ, ಅವರ ಹಲವು ಖಾಸಗಿ ಸಂಗತಿಗಳನ್ನು ಮಾಧ್ಯಮಗಳ ಮುಂದೆ ಮಾತನಾಡಿದ್ದ ನಟ ಜಗ್ಗೇಶ್‌ ಅವರ ವಿರುದ್ಧ ಬಿಗ್‌ ಬಾಸ್‌…

Read More »
Top News

ಅಥಣಿ ತಾಲೂಕಿನ ರೈತರಿಗೂ ವಕ್ಫ್‌ ಬೋರ್ಡ್‌ ಶಾಕ್ – 7 ಎಕ್ರೆ ಜಾಗ ಕಬಳಿಕೆ

ಚಿಕ್ಕೋಡಿ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ಅಥಣಿ  ತಾಲೂಕಿನ ರೈತರಿಗೂ ವಕ್ಪ್ ಬೋರ್ಡ್‌ ಬಿಗ್ ಶಾಕ್ ನೀಡಿದೆ. ಶಿರಹಟ್ಟಿ ಗ್ರಾಮದ ರೈತ…

Read More »
Top News

ಗುರುಪ್ರಸಾದ್ ನಿಧನ: ಪೊಲೀಸರಿಗೆ ನೀಡಿದ ದೂರಿನಲ್ಲಿ ಕಾರಣ ತಿಳಿಸಿದ 2ನೇ ಪತ್ನಿ

ಬೆಂಗಳೂರು: ನನ್ನ ಪತಿ ಸಾವಿನಲ್ಲಿ ಯಾವುದೇ ಅನುಮಾನ ಇಲ್ಲ, ಸಾಲದಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ನಿರ್ದೇಶಕ ಗುರುಪ್ರಸಾದ್‌ ಅವರ ಎರಡನೇ ಪತ್ನಿ…

Read More »
Top News

‘ಮಠ’, ‘ಎದ್ದೇಳು ಮಂಜುನಾಥ’: ಎಂದ ತಕ್ಷಣ ನೆನಪು ಆಗೋದು ಗುರುಪ್ರಸಾದ್‌-ಜಗ್ಗೇಶ್‌

ಬೆಂಗಳೂರು: ನ. 3ರಂದು ಸ್ಯಾಂಡಲ್‌ವುಡ್‌ಗೆ ಬೆಳ್ಳಂಬೆಳಗ್ಗೆಯೇ ಬರಸಿಡಿಲೊಂದು ಬಡಿದಿದೆ. ಖ್ಯಾತ ನಿರ್ದೇಶಕ ಗುರುಪ್ರಸಾದ್‌ ಅವರ ಮೃತದೇಹ ಬೆಂಗಳೂರು ಉತ್ತರ ತಾಲೂಕಿನ ಮಾದನಾಯಕನ ಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ…

Read More »
Top News

ವಕ್ಫ್ ನೋಟಿಸ್ ಅನ್ನೋದೆ ಕಾನೂನು ಬಾಹಿರ: ಸಿ.ಟಿ ರವಿ

ಚಿಕ್ಕಮಗಳೂರು: ವಕ್ಫ್ ನೋಟಿಫಿಕೇಶನ್ ಅನ್ನೋದೇ ಕಾನೂನು ಬಾಹಿರ ಎಂದು ಮಾಜಿ ಸಚಿವ ಸಿ.ಟಿ.ರವಿ ವಾಗ್ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿ. ಈ ವೇಳೆ, ರಾಜ್ಯದಲ್ಲಿ…

Read More »
Top News

ಪ್ರಚಾರದ ವೇಳೆ ಬೈಕ್‌ನಿಂದ ಬಿದ್ದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಚನ್ನಪಟ್ಟಣದ ಉಪಚುನಾವಣಾ ಪ್ರಚಾರದ ವೇಳೆ ನಿಖಿಲ್‌ ಕುಮಾರಸ್ವಾಮಿ ಬೈಕ್‌ನಿಂದ ಜಾರಿ ಬಿದ್ದಿದ್ದಾರೆ. ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ನಿಖಿಲ್‌ ಕಾರ್ಯಕರ್ತನ ಬೈಕ್‌ ಏರಿ ಪ್ರಚಾರ ನಡೆಸುತ್ತಿದ್ದರು. ಇಧೆ…

Read More »
Top News

ರೈತರಿಗೆ ನೀಡಿರುವ ವಕ್ಫ್ ನೋಟೀಸ್ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

ಬೆಂಗಳೂರು: ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಶನಿವಾರ ಖಡಕ್‌ ಸೂಚನೆ ನೀಡಿದ್ದಾರೆ. ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ…

Read More »
Top News

ಶ್ರೀನಗರದಲ್ಲಿ ಸೇನಾಪಡೆ-ಉಗ್ರರ ನಡುವೆ ಗುಂಡಿನ ಚಕಮಕಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಖನ್ಯಾರ್ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ವೇಳೆ ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ,…

Read More »
Top News

ಪಾಕ್‌ನಿಂದ ಚೆನಾಬ್ ಸೇತುವೆಯ ಮಾಹಿತಿ ಸಂಗ್ರಹಿಸಿದ ಚೀನಾ

ನವದೆಹಲಿ: ಚೀನಾದ ನಿರ್ದೇಶನದ ಮೇರೆಗೆ ಪಾಕಿಸ್ತಾನದ ಗುಪ್ತಚರ ಸಂಸ್ಥೆ ಜಮ್ಮು ಮತ್ತು ಕಾಶ್ಮೀರದ ಚೆನಾಬ್ ಸೇತುವೆಯ ಮಾಹಿತಿ ಸಂಗ್ರಹಿಸುತ್ತಿದೆ ಎಂದು ಮೂಲಗಳು ತಿಳಿಸಿವೆ, ವಿಶ್ವದ ಅತಿ ಎತ್ತರದ…

Read More »
Top News

ರಾಜಕೀಯ ಪುಡಾರಿ ರೀತಿ ಸುಳ್ಳು ಆರೋಪ ಮಾಡುತ್ತಿರುವುದು ವಿಷಾದನೀಯ; ಪ್ರಧಾನಿ ಮೋದಿ ವಿರುದ್ಧ ಸಿದ್ದು, ಖರ್ಗೆ ಕಿಡಿ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಬಣ್ಣ ಬಯಲಾಗುತ್ತಿದೆ. ಗ್ಯಾರಂಟಿ ಯೋಜನೆಗಳನ್ನು ರದ್ದು ಮಾಡಲು ಕಾಂಗ್ರೆಸ್ ಪಕ್ಷ ಹೊರಟಿದೆ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ…

Read More »
Top News

ದೀಪಾವಳಿ ಪಟಾಕಿಯಿಂದ ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಳ! ಯಾವ ಏರಿಯಾದಲ್ಲಿ ಎಷ್ಟಿದೆ?

ಬೆಂಗಳೂರು: ಬೆಂಗಳೂರು ನಗರದಲ್ಲಿ ದೀಪಾವಳಿ ಹಬ್ಬದ ಸಡಗರ ಮನೆ ಮಾಡಿದೆ. ಜನರು ಬಹಳ ವಿಜೃಂಭಣೆಯಿಂದ ದೀಪಾವಳಿ ಹಬ್ಬವನ್ನು ಆಚರಿಸುತ್ತಿದ್ದಾರೆ. ಮಕ್ಕಳು, ದೊಡ್ಡವರು ಎಲ್ಲರು ಒಂದುಗೂಡಿ ದೀಪ ಹಚ್ಚಿ,…

Read More »
Top News

ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನ​

ಹಾಸನದ ಹಾಸನಾಂಬೆ ದರ್ಶನಕ್ಕೆ ಇಂದು ಕೊನೆಯ ದಿನವಾಗಿದೆ. ಸರಿಯಾಗಿ ಒಂಬತ್ತು ದಿನಗಳ ಹಿಂದೆ, ಅಂದರೆ ಅಕ್ಟೋಬರ್​ 24 ಗುರುವಾರ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಗಿತ್ತು. ರವಿವಾರ ದೇಗುಲದ…

Read More »
Sports

IPL 2025: ಐಪಿಎಲ್​ ರಿಟೈನ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ-ಮೊದಲ ಭಾರತೀಯ ಆಟಗಾರ ಯಾರು ಗೊತ್ತ?

IPL 2025 ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು ವಿರಾಟ್ ಕೊಹ್ಲಿಯನ್ನು ಬರೋಬ್ಬರಿ 21 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದೆ. ಇದರೊಂದಿಗೆ…

Read More »
Top News

ಮಹಿಳೆಯನ್ನು ಕೊಂದು ಪೆಟ್ರೋಲ್ ಸುರಿದು ಸುಟ್ಟು ಹಾಕಿದ ದುಷ್ಕರ್ಮಿಗಳು

ಕಲಬುರಗಿ: ಮಹಿಳೆಯೋರ್ವಳನ್ನು ಕೊಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಸುಟ್ಟು ಹಾಕಿರುವ ದಾರುಣ ಘಟನೆ ಕಲಬುರಗಿ ತಾಲೂಕಿನ ಇಟಗಾ ಗ್ರಾಮದ ಬಳಿ ನಡೆದಿದೆ. ಜ್ಯೋತಿ (29) ಹತ್ಯೆಯಾದ…

Read More »
Top News

ಚಿಕಿತ್ಸೆಗಾಗಿ ಬಿಜಿಎಸ್ ಆಸ್ಪತ್ರೆಯತ್ತ ದರ್ಶನ್ – ಆಸ್ಪತ್ರೆ ಸುತ್ತಲೂ ಬಿಗಿ ಭದ್ರತೆ

ಬೆಂಗಳೂರು: ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದ ಆರೋಪಿ ನಟ ದರ್ಶನ್ ಚಿಕಿತ್ಸೆಗಾಗಿ ಇಂದು ಬೆಂಗಳೂರಿನ ಕೆಂಗೇರಿ ಬಳಿಯಿರುವ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಧ್ಯಾಹ್ನ 2:40 ಸುಮಾರಿಗೆ ದರ್ಶನ್…

Read More »
Top News

ವಿಶ್ವದ ಅತ್ಯಂತ ಕಲುಷಿತ ನಗರ ಕುಖ್ಯಾತಿಗೆ ಪಾತ್ರವಾದ ರಾಷ್ಟ್ರ ರಾಜಧಾನಿ

ನವದೆಹಲಿ: ನಿಷೇಧ ನಡುವೆಯೋ ರಾಷ್ಟ್ರ ರಾಜಧಾನಿಯಲ್ಲಿ ಭಾರಿ ಪ್ರಮಾಣ ಪಟಾಕಿ ಸಿಡಿಸಲಾಗಿದ್ದು, ಶುಕ್ರವಾರ ಬೆಳಗ್ಗೆ 6 ಗಂಟೆಗೆ ಏರ್ ಕ್ವಾಲಿಟಿ ಇಂಡೆಕ್ಸ್ 359 ನಲ್ಲಿ ದಾಖಲಾಗಿದೆ. ಮಾಲಿನ್ಯ…

Read More »
Top News

69ನೇ ಕನ್ನಡ ರಾಜ್ಯೋತ್ಸವ: ರಾಜ್ಯದ ಜನತೆಗೆ ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ

ಬೆಂಗಳೂರು: 69ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ನಾಡಿನಾದ್ಯಂತ ಮನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡಿಗರಿಗೆ ಕನ್ನಡದಲ್ಲೇ ಶುಭಾಶಯಗಳನ್ನು ಕೋರಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್…

Read More »
Top News

ದೀಪಾವಳಿ ದಿನ ಗುಡ್ ನ್ಯೂಸ್ ಕೊಟ್ಟ ಡಾಲಿ ಧನಂಜಯ್: ಬಹುಕಾಲದ ಗೆಳತಿಯ ಜೊತೆ ಮದುವೆ; ಇಲ್ಲಿವೆ ಸುಂದರ ಫೋಟೋ

ನಟ ಧನಂಜಯ ಅವರು ಕೊನೆಗೂ ‘ನಾನು ಮದುವೆ ಆಗ್ತಿದ್ದೇನೆ’ ಎಂದು ಹೇಳಿದ್ದಾರೆ. ಇಡೀ ನಾಡು ದೀಪಾವಳಿ ಹಬ್ಬದ ಖುಷಿಯಲ್ಲಿರುವಾಗ, ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ಧನಂಜಯ ಗುಡ್‌ನ್ಯೂಸ್ ನೀಡಿದ್ದಾರೆ.…

Read More »
Top News

ನಾಯಿ ಬಾಲಕ್ಕೆ ಪಟಾಕಿ ಕಟ್ಟಿ ಬೆಂಕಿ ಇಟ್ಟ ಯುವಕರ ಗುಂಪು: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ ಜನರು

ದೀಪಾವಳಿ ಸಂದರ್ಭದಲ್ಲಿ ಪಟಾಕಿಯಿಂದ ಪ್ರಾಣಿ ಪಕ್ಷಿಗಳು ಸಾಕಷ್ಟು ತೊಂದರೆ ಅನುಭವಿಸುತ್ತವೆ. ಅದರಲ್ಲೂ ಹೆಚ್ಚಿನ ಸಾಕು ಪ್ರಾಣಿಗಳು ಭಯಪಟ್ಟು ಮನೆ ಬಿಟ್ಟು ಓಡಿ ಹೋಗುವ ಪ್ರಸಂಗಗಳೂ ಇವೆ. ಆದರೆ…

Read More »
Top News

ಭಾರತ-ಪಾಕ್ ಗಡಿಯಲ್ಲಿ ಯೋಧರೊಂದಿಗೆ ದೀಪವಾಳಿ ಹಬ್ಬ ಆಚರಿಸಿದ ಪ್ರಧಾನಿ ಮೋದಿ

ಗಾಂಧಿನಗರ: ದೇಶದ ಒಂದು ಇಂಚು ಭೂಮಿಯನ್ನೂ ಬಿಟ್ಟು ಕೊಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಭಾರತ-ಪಾಕಿಸ್ತಾನ ಗಡಿಯ ಗುಜರಾತ್‌ನ ಕಚ್‌ ನಲ್ಲಿ ಸೈನಿಕರೊಂದಿಗೆ ದೀಪಾವಳಿ ಆಚರಿಸಿ ಅವರು…

Read More »
Top News

ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ ಭೇಟಿ ಮಾಡಿದ ಡಿಕೆ ಶಿವಕುಮಾರ್! ಐಟಿ ಕಾರಿಡಾರ್ ಕುರಿತು ಚರ್ಚೆ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಎನ್.ಜಯರಾಂ, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್, ಇನ್ಫೋಸಿಸ್ ಸಹ ಸಂಸ್ಥಾಪಕ…

Read More »
Top News

ಮಗನ ಬರ್ತ್​ಡೇಗೆ! ಟಗರು ಬಂತು ಟಗರು ಹಾಡಿಗೆ ಸ್ಟೆಪ್ ಹಾಕಿದ ಯಶ್.. ವಿಡಿಯೋ ಇಲ್ಲದೆ..!

ರಾಕಿಂಗ್ ಸ್ಟಾರ್ ಯಶ್ ಹಾಗೂ ರಾಧಿಕಾ ಪಂಡಿತ್‌‌ ಆಗಾಗ ಸಖತ್‌ ಸುದ್ದಿಯಲ್ಲಿ ಇರುತ್ತಾರೆ. ಒಂದಲ್ಲ ಒಂದು ಪೊಸ್ಟ್‌‌ ಸೋಷಿಯಲ್‌ ಮೀಡಿಯಾದಲ್ಲಿ ಶೇರ್‌ ಮಾಡಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಈ…

Read More »
Top News

ಶಕ್ತಿ ಯೋಜನೆ ಪರಿಷ್ಕರಣೆ ಇಲ್ಲ – ಡಿ.ಕೆ ಶಿವಕುಮಾರ್ ಹೇಳಿಕೆಗೆ ಸಿಎಂ ಸ್ಪಷ್ಟನೆ

ಬೆಂಗಳೂರು: ಶಕ್ತಿ ಯೋಜನೆ ಪರಿಷ್ಕರಣೆ ಮಾಡುವ ವಿಚಾರ ಸರ್ಕಾರದ ಮುಂದೆ ಇಲ್ಲ ಎಂದು ಡಿಸಿಎಂ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…

Read More »
Top News

IPL 2025: ಆರ್‌ಸಿಬಿ ಕ್ಯಾಪ್ಟನ್‌ ಆಗಿ ವಿರಾಟ್‌ ಕೊಹ್ಲಿ ರೀ ಎಂಟ್ರಿ?

ಐಪಿಎಲ್ ಫ್ರಾಂಚೈಸಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಮ್ಮ ತಂಡ ಆಟಗಾರ ವಿರಾಟ್ ಕೊಹ್ಲಿ ಅವರನ್ನು ಮುಂದಿನ ಋತುವಿಗೆ ಮತ್ತೊಮ್ಮೆ ನಾಯಕನಾಗಿ ಪುನರ್ ಆಯ್ಕೆ ಕುರಿತು ಮಾತುಕತೆ ನಡೆಸಿದ್ದಾರೆ…

Read More »
Top News

ದೇವಿರಮ್ಮನ ಬೆಟ್ಟದಲ್ಲಿ ಪ್ರಜ್ಞೆ ತಪ್ಪಿದ ಯುವತಿ – ಬೆಟ್ಟದ ತುದಿಯಿಂದ ಹೊತ್ತು ತಂದ ಪೊಲೀಸರು!

ಚಿಕ್ಕಮಗಳೂರು: ದೇವೀರಮ್ಮನ ಬೆಟ್ಟದಲ್ಲಿ ದೇವರ ದರ್ಶನ ಪಡೆದು ಬೆಟ್ಟ ಇಳಿಯುವಾಗ ಯುವತಿಯೊಬ್ಬಳಿಗೆ ಕಾಲು ಉಳುಕಿ, ಪ್ರಜ್ಞೆ ತಪ್ಪಿದ ಘಟನೆ ನಡೆದಿದೆ. ಬೆಟ್ಟದ ತುದಿಯಿಂದ ಯುವತಿಯನ್ನು ಪೊಲೀಸ್ ಸಿಬ್ಬಂದಿ…

Read More »
Top News

ಜೊಲ್ಲೆ ಕುಂಟುಂಬದ ಜಮೀನಿಗೂ ಅಂಟಿದ ವಕ್ಫ್ ವಕ್ರದೃಷ್ಟಿ

ಬೆಳಗಾವಿ: ಬಿಜೆಪಿಯ ಪ್ರತಿಷ್ಠಿತ ಕುಟುಂಬ ಹಾಗೂ ಮಾಜಿ ಸಚಿವೆ ಶಶಿಕಲಾ ಜೊಲ್ಲೆ, ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಕುಟುಂಬಕ್ಕೆ ವಕ್ಫ್ ವಕ್ರದೃಷ್ಟಿ ಹೆಸರು ಅಂಟಿಕೊಂಡಿರುವ ಮಾಹಿತಿ ಹೊರಬಂದಿದೆ.…

Read More »
Top News

ಹನುಮನ ಪಾತ್ರದಲ್ಲಿ ರಿಷಬ್ ಶೆಟ್ಟಿ! ಫಸ್ಟ್​ ಲುಕ್ ಔಟ್​, ಯಾವ ಸಿನಿಮಾ ಗೊತ್ತಾ?

ಈ ವರ್ಷದ ಆರಂಭದಲ್ಲಿ ಪ್ರಶಾಂತ್ ವರ್ಮಾ ‘ಹನುಮಾನ್’ ಸಿನಿಮಾವನ್ನು ಪ್ರೇಕ್ಷಕರಿಗೆ ಉಡುಗೊರೆಯಾಗಿ ನೀಡಿದ್ದರು. ತೇಜ ಸಜ್ಜ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಚಿತ್ರದ ಬಿಡುಗಡೆಯ ವೇಳೆಯೇ ಮುಂದಿನ ಭಾಗವನ್ನು…

Read More »
Top News

ರೇಣುಕಾಸ್ವಾಮಿ ಕೊಲೆ ಆರೋಪಿ ದರ್ಶನ್ ಜೈಲಿನಿಂದ ರಿಲೀಸ್

ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್‌ಗೆ 6 ವಾರಗಳ ಕಾಲದ ನಂತರ ಮಧ್ಯಂತರ ಜಾಮೀನು ಸಿಕ್ಕ ಬೆನ್ನಲ್ಲೇ ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿದ್ದಾರೆ. ಬೆನ್ನು ನೋವಿನಿಂದ ಬಳುತ್ತಿದ್ದ…

Read More »
Top News

ಮೊಮೊಸ್ ತಿಂದು ಮಹಿಳೆ ಸಾವು : 20 ಜನರಿಗೆ ಫುಡ್ ಪಾಯ್ಸನ್

ಹೈದರಾಬಾದ್: ಬೀದಿಬದಿಯ ಮೊಮೊಸ್ ತಿಂದು ಓರ್ವ ಮಹಿಳೆ ಸಾವನ್ನಪ್ಪಿದ ಬೆನ್ನಲ್ಲೇ 20 ಜನರಿಗೆ ಫುಡ್ ಪಾಯ್ಸನ್ ಆಗಿರುವ ಘಟನೆ ಹೈದರಾಬಾದ್‌ನ ಬಂಜಾರಾ ಹಿಲ್ಸ್ ಪ್ರದೇಶದಲ್ಲಿ ನಡೆದಿದೆ. ರೇಷ್ಮಾ…

Read More »
Top News

ಶಕ್ತಿ ಯೋಜನೆಗಳಿಗೆ ಪರಿಷ್ಕರಣೆ ಆಗುತ್ತಾ? – ಸುಳಿವು ಕೊಟ್ಟ ಡಿ.ಕೆ. ಶಿವಕುಮಾರ್

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಹೊಡೆತ ಅನುಭವಿಸುತ್ತಿರುವ ಸರ್ಕಾರ, ಇದೀಗ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಮುಂದಾಗುವ ಸುಳಿವು ಕೊಟ್ಟಿದೆ. ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುವ ಶಕ್ತಿ ಯೋಜನೆ…

Read More »
Top News

ಜಾಮೀನು ಸಿಕ್ಕ ಬೆನ್ನಲ್ಲೇ ದರ್ಶನ್ ಭೇಟಿಗೆ ಬಳ್ಳಾರಿ ಜೈಲ್​​ಗೆ ಆಗಮಿಸಿದ ಪತ್ನಿ ವಿಜಯಲಕ್ಷ್ಮಿ

ಕೊಲೆ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ದರ್ಶನ್‌ಗೆ ಇಂದು ತಾತ್ಕಾಲಿಕ ರಿಲೀಫ್ ಸಿಕ್ಕಿದೆ. 6 ವಾರಗಳ ಕಾಲ ಮಧ್ಯಂತರ ಜಾಮೀನು ಮಂಜೂರು ಸಿಕ್ಕಿದ್ದು, ಜಾಮೀನು ಸಿಕ್ಕ ಖುಷಿಯಲ್ಲಿ…

Read More »
Top News

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್’ ಸಿನಿಮಾ ವಿರುದ್ಧ ಸಿಡಿದೆದ್ದಿದ್ಯಾಕೆ ಅರಣ್ಯ ಸಚಿವ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾ ಶೂಟಿಂಗ್ ನಡೆಯುತ್ತಿದೆ. ಖ್ಯಾತ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶನದ ಈ ಸಿನಿಮಾಕ್ಕಾಗಿ ರಾಕಿ ಭಾಯ್ ಅಭಿಮಾನಿಗಳು ತುದಿಗಾಲಲ್ಲಿ…

Read More »
Top News

ವಕ್ಫ್​ ವಿವಾದ: ಸಚಿವ ಜಮೀರ್ ಸೂಚನೆ ಮೇರೆಗೆ ಒತ್ತುವರಿ ತೆರವು ಮಾಡಿದ್ದೇವೆ ಎಂದ ಡಿಸಿ

ವಿಜಯಪುರ: ಜಿಲ್ಲೆಯಲ್ಲಿ ವಕ್ಫ್ ಆಸ್ತಿ ನೋಂದಣಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಇದರ ಬೆನ್ನಲ್ಲೇ ಇಂದು ಬಿಜೆಪಿ ನಿಯೋಗ ವಿಜಯಪುರಕ್ಕೆ ಭೇಟಿ ನೀಡಿ ರೈತರ ಚರ್ಚಿಸಿದರು. ನಂತರ…

Read More »
Top News

ಆಯುರ್ವೇದ ದಿನಾಚರಣೆಯಂದು 12,850 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸುಮಾರು 12,850 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ತಮ್ಮ ಸರ್ಕಾರದ ಪ್ರಮುಖ ಆರೋಗ್ಯ ವಿಮಾ…

Read More »
Top News

ದರ್ಶನ್‌ ಮಧ್ಯಂತರ ಜಾಮೀನು ಅರ್ಜಿ: ನಾಳೆಗೆ ಆದೇಶ ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ದರ್ಶನ್‌ ಮಧ್ಯಂತರ ಜಾಮೀನು ಆದೇಶವನ್ನು ಹೈಕೋರ್ಟ್‌ ನಾಳೆಗೆ ಕಾಯ್ದಿರಿಸಿದೆ. ಮಧ್ಯಂತರ ಜಾಮೀನು ಕೋರಿ ನಟ ದರ್ಶನ್‌ ಹೈಕೋರ್ಟ್‌ ಮೆಟ್ಟಿಲೇರಿದ್ದರು.…

Read More »
Top News

ಸಿಂದಗಿ ವಿರಕ್ತ ಮಠದ 1.28 ಎಕರೆ ಆಸ್ತಿ ಇದೀಗ ವಕ್ಫ್ ಆಸ್ತಿಯಾಗಿದೆ

ವಿಜಯಪುರ: ಸಿಂದಗಿ ಪಟ್ಟಣದ ವಿರಕ್ತ ಮಠದ ಆಸ್ತಿ ಇದೀಗ ವಕ್ಫ್ ಆಸ್ತಿಯಾಗಿದೆ. ಸರ್ವೆ ನಂ 1020 ರ ಅಸ್ತಿಯಲ್ಲಿ ಕಬರಸ್ಥಾನ ವಕ್ಫ್ ಬೋರ್ಡ್‌ ಎಂದು ನೋಂದಣಿಯಾಗಿದೆ. ಸಿದ್ದಲಿಂಗ…

Read More »
Top News

ಹಾಸನದ ಅದಿ ದೇವತೆ ಹಾಸನಾಂಬೆಯ ದರ್ಶನ ಪಡೆದ: ಸಿಎಂ ಸಿದ್ದರಾಮಯ್ಯ

ಹಾಸನ: ಸಿಎಂ ಸಿದ್ದರಾಮಯ್ಯ ಅವರು ಇಂದು ಹಾಸನದ ಅದಿ ದೇವತೆ ಹಾಸನಾಂಬೆಯ ದರ್ಶನ ಪಡೆದಿದ್ದಾರೆ. ಪೂಜೆಯ ವೇಳೆ ಹಾಸನಾಂಬೆಗೆ ಖಡ್ಗಮಾಲಾ ಸ್ತೋತ್ರದ ಮೂಲಕ ಸಿಎಂ ಅರ್ಚನೆ ಮಾಡಿಸಿದ್ದಾರೆ.…

Read More »
Top News

ವರ್ಗಾವಣೆ ಹೆಸರಿನಲ್ಲಿ ಭ್ರಷ್ಟಾಚಾರದ ಅಕ್ರಮ ತಡೆಯಲು ಮುಂದಾದ ಸಿಎಂ

ರಾಜ್ಯ ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಮಿತಿ‌ಮೀರಿ ನಡೆಯುತಿದೆ. ಲೈಸೆನ್ಸ್ ನವೀಕರಣ , ಸಿಎಲ್-7 ಲೈಸೆನ್ಸ್ , ವರ್ಗಾವಣೆ ಹೆಸರಿನಲ್ಲಿ ಭ್ರಷ್ಟಾಚಾರ ತಾಂಡವಾಡ್ತಿದೆ. ಇಲಾಖೆಯಲ್ಲಿ ಎಗ್ಗಿಲ್ಲದೆ ನಡೆಯುತ್ತಿರು ಅಕ್ರಮ…

Read More »
Top News

ದಾವಣಗೆರೆ | ನ್ಯಾಮತಿಯ SBI ಬ್ಯಾಂಕ್‍ನಲ್ಲಿದ್ದ 13 ಕೋಟಿ ಮೌಲ್ಯದ ಚಿನ್ನಾಭರಣ ಎಗರಿಸಿದ ಖದೀಮರು!

ದಾವಣಗೆರೆ: ನ್ಯಾಮತಿಯ SBI ಬ್ಯಾಂಕ್‍ನಲ್ಲಿದ್ದ 12.95 ಕೋಟಿ ರೂ. ಮೌಲ್ಯದ 17.705 ಕೆಜಿ ಚಿನ್ನಾಭರಣವನ್ನು ಖದೀಮರು ಹೊತ್ತೊಯ್ದಿದ್ದಾರೆ ಎಂದು ಬ್ಯಾಂಕ್ ಮ್ಯಾನೇಜರ್ ಸುನೀಲ್ ಕುಮಾರ್ ಯಾದವ್ ಮಾಹಿತಿ…

Read More »
Top News

ಪುನೀತ್ ರಾಜ್​ಕುಮಾರ್ ನಗು ಕಳೆದು ಮೂರು ವರ್ಷ: ಕುಟುಂಬಸ್ಥರಿಂದ ಸಮಾಧಿಗೆ ಪೂಜೆ

ಬೆಂಗಳೂರು: ನಗುವಿನ ಅರಸ ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿಕೆಗೆ ಭರ್ತಿ ಮೂರು ವರ್ಷ. ಇನ್ನೂ ನೂರು ವರ್ಷ ಕಳೆದರೂ ಅಪ್ಪು ಮರೆಯಲಾಗದ ಮಾಣಿಕ್ಯ. 3ನೇ ವರ್ಷದ ಅಪ್ಪು…

Read More »
Top News

ಬೇಲೆಕೇರಿ ಅದಿರು ಅಕ್ರಮ ಪ್ರಕರಣ: ಕಾಂಗ್ರೆಸ್​ನ ಸತೀಶ್​​ ಸೈಲ್​ಗೆ 7 ವರ್ಷ ಜೈಲು ಶಿಕ್ಷೆ

ಕಾರವಾರ: ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ದೋಷಿಯಾಗಿರುವ ಕಾಂಗ್ರೆಸ್‌ ಶಾಸಕ ಸತೀಶ್‌ ಸೈಲ್‌ಗೆ ಮೊದಲನೇ ಪ್ರಕರಣದಲ್ಲಿ 7 ವರ್ಷ ಜೈಲು ಶಿಕ್ಷೆ ವಿಧಿಸಿ‌ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.…

Read More »
Top News

ಶಿಗ್ಗಾಂವಿ ಬಂಡಾಯ ಬಗೆಹರಿಸಿದ ಸಿಎಂ: ನಾಮಪತ್ರ ಹಿಂಪಡೆಯಲು ಖಾದ್ರಿಗೆ ಸಿಎಂ ಸೂಚನೆ

ಶಿಗ್ಗಾವಿ: ರಾಜ್ಯದಲ್ಲಿ ಶಿಗ್ಗಾಂವಿ, ಸಂಡೂರು ಮತ್ತು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಈಗಾಗಲೇ ನಾಮಪತ್ರ ಸಲ್ಲಿಸುವ ಕಾರ್ಯ ಮುಕ್ತಾಯಗೊಂಡಿದೆ. ಅಕ್ಟೋಬರ್ 30ಕ್ಕೆ ನಾಮಪತ್ರ ಹಿಂಪಡೆಯಲು ಕೊನೆಯ…

Read More »
Top News

ಹಾಸನಾಂಬೆ ದೇವಿ ದರ್ಶನ – ಎರಡನೇ ದಿನವೂ ಭಕ್ತರ ದಂಡು

ಹಾಸನ: ಹಾಸನಾಂಬೆ ಸಾರ್ವಜನಿಕ ದರ್ಶನದ ಮೊದಲ ದಿನವೇ ಜನ ಜಾತ್ರೆಯೇ ಹರಿದುಬಂದಿದೆ. ಸರ್ವಾಲಂಕಾರ ಭೂಷಿತೆಯಾಗಿರುವ ದೇವಿಯನ್ನು ಕಣ್ತುಂಬಿಕೊಂಡ ಭಕ್ತರು, ಗರ್ಭಗುಡಿಯಲ್ಲಿ ಎಂದೂ ಆರದ ದೀಪವನ್ನು ನೋಡಿ ವಿಸ್ಮಿತರಾದರು. ಗಣ್ಯಾತಿ…

Read More »
Top News

ಮುಡಾ ಪ್ರಕರಣ ವಿಚಾರಣೆ: ಎ1 ಸಿದ್ದರಾಮಯ್ಯ ಸದ್ಯದಲ್ಲೇ ಸಿಎಂಗೂ ನೋಟಿಸ್ ಸಾಧ್ಯತೆ

ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣ ಆರೋಪಕ್ಕೆ ಸಂಬಂಧಿಸಿದಂತೆ ಸದ್ಯದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯಗೂ ನೋಟಿಸ್ ನೀಡುವ ಸಾಧ್ಯತೆ ಇದೆ. ಇ.ಡಿ ಮತ್ತು ಲೋಕಾಯುಕ್ತ ತನಿಖೆ ಚುರುಕುಗೊಳಿಸಿದ್ದು, ಮುಡಾ…

Read More »
Top News

ಮತದಾನ ಜಾಗೃತಿಗಾಗಿ ಜಾಥ

ರಾಮನಗರ: ಚನ್ನಪಟ್ಟಣ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ-2024ರ ಅಂಗವಾಗಿ ಅ.25ರ ಶುಕ್ರವಾರ ಚನ್ನಪ್ಟಣ ತಾಲ್ಲೂಕಿನ ಕೋಡಂಬಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ…

Read More »
Top News

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಮತ್ತೆ ಕೊಡಿ: ಪ್ರಧಾನಿಗೆ ಒಮರ್ ಮನವಿ

ನವದೆಹಲಿ: ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಗುರುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಜತೆಗೆ ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ವಾಪಸ್ ನೀಡ ಬೇಕು ಎಂಬ ಮನವಿಯನ್ನೂ…

Read More »
Top News

ಮುಡಾ ಪ್ರಕರಣ: ಲೋಕಾಯುಕ್ತ ಪೊಲೀಸರಿಂದ ಸಿಎಂ ಸಿದ್ದರಾಮಯ್ಯ ಪತ್ನಿಯ ವಿಚಾರಣೆ!

ಮೈಸೂರು: ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ವಿಚಾರಣೆ ನಡೆಸಿದ್ದಾರೆ…

Read More »
Top News

ಟ್ರುಡೋ ರಾಜೀನಾಮೆಗೆ ಪಕ್ಷದ ಸಂಸದರ ಒತ್ತಾಯ

ಒಟ್ಟಾವಾ: ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತದ ಜತೆ ಜಟಾಪಟಿಗಿಳಿದಿರುವ ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ಶೀಘ್ರದಲ್ಲೇ ರಾಜೀನಾಮೆ ನೀಡುವ ಸಾಧ್ಯತೆ ಇದೆ. ಟ್ರುಡೋ ಪ್ರತಿನಿಧಿಸುವ…

Read More »
Top News

18 ವರ್ಷ ಬಳಿಕ ಸ್ಪೇನ್ ರಾಷ್ಟ್ರಪತಿ ಭಾರತ ಪ್ರವಾಸ

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಆಹ್ವಾನದ ಮೇರೆಗೆ ಸ್ಪೇನ್ ರಾಷ್ಟ್ರಪತಿ ಪೆಟ್ರೊ ಸ್ಯಾಂಷೆಝ್ ಅವರನ್ನು ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದ್ದಾರೆ. ಪತ್ನಿ ಬೆಗೋನಾ ಗೋಮೆಝ್ ಜತೆಗೂಡಿ…

Read More »
Top News

ಪರೀಕ್ಷೆಯಲ್ಲಿ ಅಕ್ರಮಗಳಿಗೆ ಆಸ್ಪದವಿಲ್ಲ: ಕೃಷ್ಣ ಬೈರೇಗೌಡ ಎಚ್ಚರಿಕೆ

ಬೆಂಗಳೂರು: ಭಾನುವಾರ ರಾಜ್ಯಾದ್ಯಂತ ಗ್ರಾಮ ಆಡಳಿತ ಅಧಿಕಾರಿಗಳ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಯಾವ ಅಕ್ರಮಗಳೂ ನಡೆಯದಂತೆ ಅಧಿಕಾರಿಗಳು ಕಟ್ಟೆಚ್ಚರಿಕೆ ವಹಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ…

Read More »
Top News

ಒಡಿಶಾ ತೀರಕ್ಕೆ ಅಪ್ಪಳಿಸಿದ ‘ಡಾನಾ’ ಚಂಡಮಾರುತ : ಗಂಟೆಗೆ 120 ಕಿ.ಮೀ ವೇಗದಲ್ಲಿ ಬೀಸುತ್ತಿದೆ ಗಾಳಿ

ಭುವನೇಶ್ವರ: ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಡಾನಾ ಚಂಡಮಾರುತ ಉಗ್ರ ಸ್ವರೂಪ ತಾಳಿದೆ. ಗುರುವಾರ ತಡರಾತ್ರಿ ಡಾನಾ ಚಂಡಮಾರುತ ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಆ ಸಮಯದಲ್ಲಿ ಗಾಳಿಯ ವೇಗ…

Read More »
Top News

ವರ್ಷದ ಬಳಿಕ ತೆರೆದ ಹಾಸನಾಂಬೆ ದೇಗುಲ ಬಾಗಿಲು

ಹಾಸನ: ನಗರದದ ಅದಿದೇವತೆ ಹಾಗೂ ವರ್ಷಕ್ಕೊಮ್ಮೆಯಷ್ಟೇ ದರ್ಶನ ಭಾಗ್ಯ ಕರುಣಿಸುವ ಹಾಸನಾಂಬೆಯ ಗರ್ಭಗುಡಿ ಬಾಗಿಲು ಗುರುವಾರ ಮಧ್ಯಾಹ್ನ 12.10ಕ್ಕೆ ಶಾಸ್ರೋಕ್ತವಾಗಿ ತೆರೆಯಿತು. ಈ ವೇಳೆ ಹಾಜರಿದ್ದ ಸಾವಿರಾರು…

Read More »
#Exclusive News

ಬೇಲೇಕೇರಿ ಅದಿರು ಸಾಗಾಟ ಪ್ರಕರಣ: ‘ಕೈ’ ಶಾಸಕ ಸತೀಶ್ ಸೈಲ್ ಅರೆಸ್ಟ್

ಬೆಂಗಳೂರು: 2010ರಲ್ಲಿ ನಡೆದಿದ್ದ ಬೇಲೇಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರ ಕಾಂಗ್ರೆಸ್​ ಶಾಸಕ ಸತೀಶ್ ಸೈಲ್ ಅವರನ್ನು ಸಿಬಿಐ ಬಂಧಿಸಿದೆ. ಬೇಲೇಕೇರಿ ಅದಿರು ಸಾಗಾಟ ಪ್ರಕರಣದಲ್ಲಿ ಕಾಂಗ್ರೆಸ್​…

Read More »
Top News

ಸಾರಿಗೆ ಬಸ್ ಪಲ್ಟಿ – ಓರ್ವ ಮಹಿಳೆ ಸಾವು, 20 ಜನರಿಗೆ ಗಾಯ

ವಿಜಯನಗರ: ಕೆಎಸ್‍ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಸತ್ತೂರು ಗ್ರಾಮದಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ…

Read More »
Top News

ಮೆಡಿಕಲ್‌ ರಿರ್ಪೋಟ್‌ನಲ್ಲಿ ದರ್ಶನ್‌ಗೆ L 5, S1ನಲ್ಲಿ ಸಮಸ್ಯೆ ಇರುವುದು ದೃಢ- ಸರ್ಜರಿಗೆ ಒಪ್ಪಿಸಲು ಜೈಲು ಅಧಿಕಾರಿಗಳು ಸರ್ಕಸ್

ಬೆನ್ನು ನೋವಿನಿಂದ ಬಳಲುತ್ತಿದ್ದ ಆರೋಪಿ ದರ್ಶನ್ ಅವರ ಮೆಡಿಕಲ್ ಸ್ಕ್ಯಾನಿಂಗ್ ರಿರ್ಪೋಟ್‌ನಲ್ಲಿ L 5, S1 ಸಮಸ್ಯೆ ಇರುವುದು ದೃಢಪಟ್ಟಿದೆ. ಹಾಗಾಗಿ ಸರ್ಜರಿ ಕುರಿತು ಚರ್ಚಿಸಲು ನಾಳೆ…

Read More »
Top News

ಶಿಗ್ಗಾಂವಿ ಉಪಚುನಾವಣೆ: ಯಾಸೀರ್ ಅಹಮದ್‌ ಖಾನ್‌ ಪಠಾಣ್‌ ಕಾಂಗ್ರೆಸ್‌ ಟಿಕೆಟ್‌

ಹಾವೇರಿ: ಶಿಗ್ಗಾಂವಿ ಉಪಚುನಾವಣಾ ಕಣ ರಂಗೇರಿದ್ದು, ಭಾರೀ ಪೈಪೋಟಿಯ ನಡುವೆ ಕೊನೆಗೂ ಕಾಂಗ್ರೆಸ್‌ ಟಿಕೆಟ್‌ ಅಲ್ಪಸಂಖ್ಯಾತರ ಪಾಲಾಗಿದೆ. ಯಾಸೀರ್ ಅಹಮದ್‌ ಖಾನ್‌ ಪಠಾಣ್‌ ಕಾಂಗ್ರೆಸ್‌ ಟಿಕೆಟ್‌ ಗಿಟ್ಟಿಸುವಲ್ಲಿ…

Read More »
Top News

ಚಿಕ್ಕಬಳ್ಳಾಪುರ: ಕಲ್ಯಾಣಿಯಲ್ಲಿ ಈಜಲು ಹೋದ ಐಟಿಐ ವಿದ್ಯಾರ್ಥಿ ಸಾವು

ಚಿಕ್ಕಬಳ್ಳಾಪುರ: ಕಲ್ಯಾಣಿಯಲ್ಲಿ ಈಜಲು ಹೋದ ಹಾಸ್ಟೆಲ್ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಪಟ್ಟಣ ಹೊರವಲಯದ ಬಿಳಿಗಿರಿರಂಗನ ಕಲ್ಯಾಣಿಯಲ್ಲಿ ನಡೆದಿದೆ. ಗುಡಿಬಂಟೆ ಪಟ್ಟಣದ ಐಟಿಐ ಕಾಲೇಜಿನಲ್ಲಿ…

Read More »
Top News

ಸಂಡೂರು ಉಪಚುನಾವಣೆ : ಬೃಹತ್ ರೋಡ್ ಶೋ ಮೂಲಕ ಅನ್ನಪೂರ್ಣ ತುಕಾರಾಂ ನಾಮಪತ್ರ ಸಲ್ಲಿಕೆ

ಬಳ್ಳಾರಿ: ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದ ತುಕಾರಾಂ ಪತ್ನಿ ಅನ್ನಪೂರ್ಣ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಸಂಡೂರಿನ ಎಪಿಎಂಸಿಯಿಂದ ತಾಲೂಕು ಪಂಚಾಯತ್‌ ಕಚೇರಿವರೆಗೂ…

Read More »
Top News

ಕುಡಚಿಯಲ್ಲಿ ರೈಲು ಹಳಿ ಪಕ್ಕವೇ ಭೂ ಕುಸಿತ – ಒಂದು ಹಳಿಯಲ್ಲಿ ಮಾತ್ರ ಸಂಚಾರ ವ್ಯವಸ್ಥೆ

ಬೆಳಗಾವಿ: ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಕರ್ನಾಟಕ-ಮಹಾರಾಷ್ಟ್ರ ಸಂಪರ್ಕಿಸುವ ರೈಲು ಹಳಿ ಪಕ್ಕ ಭೂ ಕುಸಿತವಾಗಿರುವ ಘಟನೆ ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ನಡೆದಿದೆ. ಕುಡಚಿ ಪಟ್ಟಣದ…

Read More »
Top News

ಮಳೆಗೆ ಮನೆಗೋಡೆ ಕುಸಿದು ಬಿದ್ದು ಮಹಿಳೆ ಸಾವು

ತುಮಕೂರು: ಜಿಲ್ಲೆಯಾದ್ಯಂತ ನಿರಂತರ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ಮಣ್ಣಿನಡಿ ಸಿಲುಕಿ ಮಹಿಳೆಯೊಬ್ಬರು ಮೃತ ಪಟ್ಟ ದಾರುಣ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಜಿ.ಹೊಸಹಳ್ಳಿ…

Read More »
Top News

ನಾನೆಷ್ಟು ಸಂಪಾದಿಸ್ತೀನಿ ಅಂತ ಹೆಂಡ್ತಿ ಕೇಳಲ್ಲ! ಸಂದರ್ಶನವೊಂದರಲ್ಲಿ ಪತ್ನಿ ರಾಧಿಕಾ ತಮ್ಮ ಶಕ್ತಿ ಎಂದ ಯಶ್

ರಾಕಿಂಗ್ ಸ್ಟಾರ್ ಯಶ್ ಅವರು ಇತ್ತೀಚೆಗೆ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದು ಈ ವೇಳೆ ವೃತ್ತಿ ಜೀವನ ಹಾಗೂ ಖಾಸಗಿ ಜೀವನದ ಕೆಲವೊಂದು ಇಂಟ್ರೆಸ್ಟಿಂಗ್ ವಿಚಾರಗಳನ್ನು ರಿವೀಲ್ ಮಾಡಿದ್ದಾರೆ. ಈ…

Read More »
Top News

ಯುದ್ಧಕ್ಕೆ ನಮ್ಮ ಬೆಂಬಲ ಇಲ್ಲ: BRICS ಶೃಂಗಸಭೆಯಲ್ಲಿ ಮೋದಿ ಸ್ಪಷ್ಟನೆ

ಕಜಾನ್: ಭಾರತ ಮಾತುಕತೆ ಮತ್ತು ರಾಜತಾಂತ್ರಿಕತೆಯನ್ನು ಬೆಂಬಲಿಸುತ್ತದೆಯೇ ಹೊರತು ಯುದ್ಧವನ್ನಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಕಜಾನ್ ನಲ್ಲಿ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಹೇಳಿದ್ದಾರೆ. ಈ ಸಂದೇಶದ…

Read More »
Top News

ಚನ್ನಪಟ್ಟಣದಲ್ಲಿ ಡಿಕೆಶಿ ತನ್ನ ದೌರ್ಬಲ್ಯ ಒಪ್ಪಿಕೊಂಡರು: ಸಿ.ಟಿ ರವಿ ಟಾಂಗ್

ಬೆಂಗಳೂರು: ಯೋಗೇಶ್ವರ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಚನ್ನಪಟ್ಟಣದಲ್ಲಿ ದುರ್ಬಲವೆಂದು ಡಿಕೆ ಶಿವಕುಮಾರ್ ಅವರು ಒಪ್ಪಿಕೊಂಡಂತಾಗಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ಅವರು ಟಾಂಗ್…

Read More »
Back to top button