freedomtvkannada

Freedom TV

ಗೃಹಲಕ್ಷ್ಮಿ ಹಣದಿಂದ ಊರಿಗೆ ಹೋಳಿಗೆ ಊಟ ಹಾಕಿಸಿದ ಅಜ್ಜಿ

ಚಿಕ್ಕೋಡಿ: ಗೃಹಲಕ್ಷ್ಮಿ ಯೋಜನೆಯಲ್ಲಿ ಬಂದ ಹಣದಿಂದ ಅಜ್ಜಿಯೊಬ್ಬರು ಊರಿನ ಜನರಿಗೆ ಹೋಳಿಗೆ ಊಟ ಹಾಕಿಸಿ ಗಮನ ಸೆಳೆದಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಸುಟ್ಟಟ್ಟಿ ಗ್ರಾಮದಲ್ಲಿ ಜನರಿಗೆ…

Read More »
Top News

ಜೈಲಿನಲ್ಲಿ ದರ್ಶನ್​ಗೆ ರಾಜಾತಿಥ್ಯ! ಸಿಗರೇಟ್ ಹಿಡಿದ ದರ್ಶನ್ ಫೋಟೋ ವೈರಲ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟ ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ದರ್ಶನ್‌ ಜೈಲಿನಲ್ಲಿರೋದು ಎನ್ನಲಾದ…

Read More »
Top News

ಚನ್ನಪಟ್ಟಣ ಟಿಕೆಟ್ ಹೈಕಮಾಂಡ್ ತೀರ್ಮಾನ ಮಾಡುತ್ತೆ-ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ವಿಚಾರ ಅಂತಿಮವಾಗಿ ದೆಹಲಿಯ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಈಗಾಗಲೇ ವರದಿ ಸಹ ದೆಹಲಿಯ ಬಿಜೆಪಿ ಹೈಕಮಾಂಡ್ ಸೇರಿದೆ. ಕೆಲವೇ…

Read More »
Top News

ಜಿಂದಾಲ್ ಕಂಪನಿಗೆ ಭೂಮಿ, ಬಿಜೆಪಿ ಸರ್ಕಾರದ ತೀರ್ಮಾನವೇ ಜಾರಿ: ಎಂ ಬಿ ಪಾಟೀಲ

ಬೆಂಗಳೂರು: ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಜಿಂದಾಲ್ ಕಂಪನಿಗೆ 3,666 ಎಕರೆ ಕೊಡಲು ತೀರ್ಮಾನಿಸಿ, ಅದರಂತೆ ಸರ್ಕಾರಿ ಆದೇಶವನ್ನೂ‌ (2021ರ ಮೇ 6) ಹೊರಡಿಸಿತ್ತು. ಅದೇ ಆದೇಶವನ್ನು…

Read More »
Top News

ನಾಳೆ ನಗರದಾದ್ಯಂತ ಮಾಂಸ ಮಾರಾಟ ನಿಷೇಧ-ಬಿಬಿಎಂಪಿ ಎಚ್ಚರಿಕೆ

ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ನಾಳೆ ಕಸಾಯಿಖಾನೆಯ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ. ಈ ಸಂಬಂಧ ಬಿಬಿಎಂಪಿ ಪಶುಪಾಲನೆ…

Read More »
Top News

ಡ್ರಂಕ್ ಅಂಡ್ ಡ್ರೈವ್ ಬೇಟೆಗೆ ಇಳಿದ ಪೊಲೀಸ್​​- ಒಂದೇ ದಿನಕ್ಕೆ 779 ಕೇಸ್ ದಾಖಲು

ಬೆಂಗಳೂರು: ಕುಡಿದು ವಾಹನ ಚಲಾಯಿಸುವವರ ವಿರುದ್ಧ ನಗರ ಸಂಚಾರ ಪೊಲೀಸರು ಆಪರೇಷನ್‌ ಶುರು ಮಾಡಿದ್ದು, ಒಂದೇ ದಿನದಲ್ಲಿ 200 ಪ್ರಕರಣ ದಾಖಲಿಸಿದ್ದಾರೆ. ಇನ್ನೂ ಕೋರಮಂಗಲದಲ್ಲೇ 40 ಕೇಸ್‌…

Read More »
Top News

ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ  ಮುಂಬರುವ ದಿನಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಬೆಂಗಳೂರಿನಲ್ಲಿ ಎರಡು ದಿನ ಮೋಡ ಕವಿದ ವಾತಾವರಣ ಸೃಷ್ಠಿಯಾಗಲಿದ್ದು, ನಗರದ…

Read More »
Top News

ಬೆಂಗಳೂರು ಗತವೈಭವ ನೆನೆದ ಪಿ.ಮಣಿವಣ್ಣನ್‌ ಟ್ವೀಟ್‌ ಗೆ ನೆಟ್ಟಿಗರು ಫಿದಾ.!

ಬೆಂಗಳೂರು: ರಾಜ್ಯದ ಹಿರಿಯ ಐಎಎಸ್‌ ಅಧಿಕಾರಿ ಪಿ.ಮಣಿವಣ್ಣನ್‌ ಅವರು 90 ರ ದಶಕದ ಬೆಂಗಳೂರು ನಗರದ ವಾತಾವರಣದಲ್ಲಿ ಜನರ ಜೀವನ ಶೈಲಿಯನ್ನು ನೆನಪಿಸಿಕೊಂಡು ಟ್ವೀಟರ್ ನಲ್ಲಿ ಪೋಸ್ಟ್‌…

Read More »
Top News

ಯೂಟ್ಯೂಬರ್ ಸವುಕ್ಕು ಶಂಕರ್‌ ಹಿಂದೆ ಬಿದ್ದಿದ್ದೀರಿ- ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಕಿಡಿ

ದೆಹಲಿ: ತಮಿಳುನಾಡು ಗೂಂಡಾ ಕಾಯಿದೆ- 1982ರ ಅಡಿ ಯೂಟ್ಯೂಬರ್‌ ಸವುಕ್ಕು ಶಂಕರ್‌ ಅವರನ್ನು ಬಂಧಿಸಿದ್ದ ರಾಜ್ಯ ಸರ್ಕಾರವನ್ನು ಸುಪ್ರೀಂ ಕೋರ್ಟ್‌ ಸೋಮವಾರ ತರಾಟೆಗೆ ತೆಗೆದುಕೊಂಡಿದೆ. ತನ್ನ ವಿರುದ್ಧ…

Read More »
Top News

ಗಂಟೆಯೊಳಗೆ 17 ಜನಕ್ಕೆ ಕಚ್ಚಿದ ನಾಯಿ: ವಿಡಿಯೋ ವೈರಲ್

ಗೋರಖ್ ಪುರ: ಉತ್ತರಪ್ರದೇಶದ ಗೋರಖ್ ಪುರದಲ್ಲಿ ಬೀದಿನಾಯಿಯೊಂದು ಸಿಕ್ಕ ಸಿಕ್ಕವರಿಗೆ ಕಚ್ಚಿ ಭೀತಿ ಮೂಡಿಸಿದೆ. ಒಂದು ಗಂಟೆಯೊಳಗೆ ಬರೋಬ್ಬರಿ 17 ಮಂದಿಗೆ ಕಚ್ಚಿ ಅಟ್ಟಹಾಸ ಮೆರೆದಿದೆ. ಆಗಸ್ಟ್…

Read More »
Top News

ಭ್ರಷ್ಟ ACಗಳ ತನಿಖೆಗೆ 12 ಅಧಿಕಾರಿಗಳ ತನಿಖಾ ತಂಡ ರಚನೆ

ಬಿಗ್ ಎಕ್ಸ್ ಕ್ಲೂಸಿನ್ ಸ್ಟೋರಿ ಬೆಂಗಳೂರು: AC ನ್ಯಾಯಾಲಯಗಳಲ್ಲಿ ದಾಖಲಾಗುವ ಅರ್ಜಿಗಳು ಹಾಗು ಮೇಲ್ಮನವಿ ಅರ್ಜಿಗಳ ಸಂಬಂಧಿಸಿದ ಅರೆನ್ಯಾಯಿಕ ಪ್ರಕರಣಗಳ RCCMS ತಂತ್ರಾಶದ ಮೂಲಕ ಸರಿಯಾದ ನಿರ್ವಹಣೆ…

Read More »
Top News

ಕಾಂಗ್ರೆಸ್​ಗೆ ಕುಸ್ತಿಪಟು ವಿನೇಶ್ ಫೋಗಟ್?

ನವದೆಹಲಿ: ಹರಿಯಾಣ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಈ ಬೆನ್ನಲ್ಲೇ ಒಲಿಂಪಿಕ್ಸ್ ಪಂದ್ಯದಲ್ಲಿ ಹೆಚ್ಚುವರಿ ತೂಕದಿಂದ ಅನರ್ಹಗೊಂಡಿದ್ದ ಕುಸ್ತಿಪಟು ವಿನೇಶ್ ಫೋಗಟ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಚರ್ಚೆ…

Read More »
Top News

Night Club ನಲ್ಲಿ ಯುವತಿಯ ಡೇಟಿಂಗ್ ವಂಚನೆಗೆ 61 ಸಾವಿರ ರೂ ಕಳೆದುಕೊಂಡ ಭೂಪ!

ಮುಂಬೈ: ಇತ್ತೀಚಿನ ದಿನಗಳಲ್ಲಿ ಯುವತಿಯರನ್ನು ಬಳಸಿಕೊಂಡು ವಂಚಿಸುತ್ತಿರುವವರ ಸಂಖ್ಯೆ ಹೆಚ್ಚಾಗಿದ್ದು, ಪ್ರಮುಖವಾಗಿ ನೈಟ್​ಕ್ಲಬ್​ಗಳು ಯುವತಿಯರನ್ನು ಬಳಸಿಕೊಂಡು ಅಮಾಯಕ ಯುವಕರನ್ನು ವಂಚಿಸುತ್ತಿರುವ ಜಾಲವೊಂದು ಬಯಲಾಗಿದೆ. ಹೌದು.. ಡೇಟಿಂಗ್ ಆ್ಯಪ್,…

Read More »
Freedom TV

ಹಣ ವರ್ಗಾವಣೆಯ ಪ್ರಕರಣಗಳ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ-ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ

ಬಾಗಲಕೋಟೆ: ಜಿಲ್ಲೆಯ ವಿವಿಧ ಸರಕಾರಿ ಇಲಾಖೆಗಳಲ್ಲಿ ನಡೆದ ಅಕ್ರಮ ಹಣ ವರ್ಗಾವಣೆಯ ಐದು ಪ್ರಕರಣಗಳ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ…

Read More »
Top News

ಮದ್ಯದಲ್ಲಿ ಮಾದಕ ವಸ್ತು ನೀಡಿ ಯುವತಿ ಮೇಲೆ ಅತ್ಯಾಚಾರ ಶಂಕೆ?

ಉಡುಪಿ: ಮದ್ಯದಲ್ಲಿ ಮಾದಕ ವಸ್ತು ನೀಡಿ 21 ವರ್ಷದ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಘಟನೆ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಯುವತಿಯ ಪೋಷಕರು ನೀಡಿದ ದೂರಿನ…

Read More »
Top News

ಯಶವಂತಪುರ ರೈಲ್ವೇ ನಿಲ್ದಾಣ ಕಾಮಗಾರಿಯಿಂದ ಕೆಲ ರೈಲು ಸೇವೆ ರದ್ದು, ಇಲ್ಲಿದೆ ಕ್ಯಾನ್ಸಲ್ ಪಟ್ಟಿ!

ಬೆಂಗಳೂರಿನ ಯಶವಂತಪುರ ರೈಲು ನಿಲ್ದಾಣದಲ್ಲಿ ಕಾಮಗಾರಿ ನಡೆಯುತ್ತಿದೆ.ಇದರ ಪರಿಣಾಮ ಕೆಲ ರೈಲು ಸೇವೆ ರದ್ದು ಮಾಡಲಾಗಿದೆ. 8ಕ್ಕೂ ಹೆಚ್ಚು ರೈಲುಗಳನ್ನು ಬೇರೆ ನಿಲ್ದಾಣಕ್ಕೆ ಮಾರ್ಗ ಬದಲಾಯಿಸಲಾಗಿದೆ. ರದ್ದಾಗಿರುವ…

Read More »
Top News

KSRTC ಉಪಾಧ್ಯಕ್ಷರಾಗಿ ಮಹಮ್ಮದ್ ರಿಜ್ವಾನ್ ನವಾಬ್ ನೇಮಕ-ಸರ್ಕಾರದ ಆದೇಶ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಉಪಾಧ್ಯಕ್ಷರಾಗಿ ಬೆಂಗಳೂರು ಮಹಾನಗರ ಪಾಲಿಕೆ ಗುರುಪ್ಪನ ಪಾಳ್ಯದ ಮಾಜಿ ಸದಸ್ಯ ಮಹಮ್ಮದ್ ರಿಜ್ವಾನ್ ನವಾಬ್ ನೇಮಕಗೊಂಡಿದ್ದಾರೆ. ಸಚಿವ ರಾಮಲಿಂಗಾರೆಡ್ಡಿ…

Read More »
Top News

ಜಲಮಂಡಳಿಯ ಮಳೆನೀರು ಕೊಯ್ಲು ಜಾಗೃತಿ ಹಾಗೂ ಕಾವೇರಿ ನೀರಿನ ಸಂಪರ್ಕ ಅಭಿಯಾನಕ್ಕೆ ಚಾಲನೆ-ಡಿಸಿಎಂ ಶಿವಕುಮಾರ್‌

ಬೆಂಗಳೂರು: ಬೆಂಗಳೂರು ನಗರದಲ್ಲಿ ನೀರಿನ ಸಮಸ್ಯೆಯ ಪರಿಹಾರಕ್ಕೆ ಮಳೆನೀರು ಕೊಯ್ಲು ಪದ್ದತಿಯ ಸಮರ್ಪಕ ಅಳವಡಿಕೆ ಬಹಳ ಪ್ರಾಮುಖ್ಯವಾಗಿದೆ. ಈ ಬಗ್ಗೆ ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು…

Read More »
Top News

ಮೆಗಾಸ್ಟಾರ್ ಹುಟ್ಟು ಹಬ್ಬವನ್ನ ತಿರುಮಲದಲ್ಲಿ ಆಚರಣೆಯ ಎಕ್ಸ್ಲೂಸಿವ್ ವಿಡಿಯೋ..!

ಟಾಲಿವುಡ್‌ ಸೂಪರ್ ಸ್ಟಾರ್ ಚಿರಂಜೀವಿ 69ನೇ ಜನ್ಮ ದಿನ ಸೆಲೆಬ್ರೇಟ್ ಮಾಡಿಕೊಳ್ಳುತ್ತಿದ್ದಾರೆ. ಈ ಸಮಯದಲ್ಲಿ ಇವರ ಬಗ್ಗೆ ನಿಮಗೆ ಗೊತ್ತಿರದೇ ಇರೋ ಒಂದಷ್ಟು ಇಂಟ್ರಸ್ಟಿಂಗ್ ವಿಷಯ ಇಲ್ಲಿವೆ…

Read More »
Top News

ಜನ ಬೈದರೂ ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ

ಬೆಂಗಳೂರು: ಮೀಡಿಯಾದವರು, ಸಾರ್ವಜನಿಕರು ಬೈದರೂ, ವಿರೋಧ ಪಕ್ಷದವರಾದರು ವಿರೋಧ ಮಾಡಿದರೂ ನಾವು ನೀರಿನ ದರ ಹೆಚ್ಚಳ ಮಾಡಿಯೇ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಆಗಿಯೇ…

Read More »
Top News

ಸೆಲೆಬ್ರಿಟಿಗಳೇ ಸ್ಪರ್ಧಿಗಳು! ಬಿಗ್ ಬಾಸ್ 11 ಹೋಸ್ಟ್ ಯಾರು ಗೊತ್ತಾ?

ಇನ್ನೇನು ಕೆಲವೇ ದಿನಗಳಲ್ಲಿ ಬಿಗ್​ಬಾಸ್ ಕನ್ನಡ ಸೀಸನ್ 11 ಪ್ರೋಮೋ ರಿಲೀಸ್ ಆಗಲಿದೆ. ಈ ಮಧ್ಯೆ ಬಿಗ್ ಬಾಸ್ ಮನೆಯ ಸೆಟ್​ನ ಕೆಲವು ಫೋಟೋಗಳು ಲೀಕ್ ಆಗಿವೆ.…

Read More »
Top News

ಸಿಲಿಕಾನ್ ಸಿಟಿಯ ಸ್ಮಶಾನದಲ್ಲಿ ಗಾಂಜಾ ಕೃಷಿ ಮಾಡಿದ ವ್ಯಸನಿಗಳು

ಬೆಂಗಳೂರು: ಮಾದಕ ವ್ಯಸನಿಗಳು ಬೆಂಗಳೂರಲ್ಲಿ ಗಾಂಜಾ ಕೃಷಿ ನಡೆಸಿದ್ದಾರೆ. ಅದೂ ನರಪಿಳ್ಳೆಯೂ ಸುಳಿಯದಂತ ಸ್ಮಶಾನದಲ್ಲಿ.. ನಿರ್ಜನ ಪ್ರದೇಶದಲ್ಲಿರೊ ಸ್ಮಶಾನವನ್ನೇ ಗಾಂಜಾ ಸೇದುವ ಅಡ್ಡವನ್ನಾಗಿ ಮಾಡ್ಕೊಂಡು ಜಾಂಜಾ ಕೃಷಿ…

Read More »
Top News

ಬಾಲಿವುಡ್ ಚಿತ್ರಗಳೂ ಭಾರತವನ್ನು ಕೆಟ್ಟದಾಗಿ ತೋರಿಸಿವೆ-ರಿಷಬ್ ಶೆಟ್ಟಿ ಹೇಳಿಕೆಗೆ ಆಕ್ರೋಶ

ಬೆಂಗಳೂರು: ರಾಷ್ಟ್ರಪ್ರಶಸ್ತಿ ವಿಜೇತ ನಟ ರಿಷಬ್ ಶೆಟ್ಟಿ ಅವರು ಬಾಲಿವುಡ್ ಮಂದಿ ಭಾರತವನ್ನು ಕೆಟ್ಟದಾಗಿ ತೋರಿಸಿ ವಿದೇಶಿಗಳಲ್ಲಿ ಅವಾರ್ಡ್ ಗೆಲ್ತಾರೆ ಎಂದು ಹೇಳಿದ್ದು ಈ ಹೇಳಿಕೆ ಕುರಿತಂತೆ ನಟನನ್ನು…

Read More »
ಲೈಫ್ ಸ್ಟೈಲ್

ನಿಮ್ಮ ತ್ವಚೆ ಹೊಳೆಯಬೇಕಾ..? ಈ ಮನೆ ಮದ್ದು ಟ್ರೈ ಮಾಡಿ ನೋಡಿ

ಉತ್ತಮ ಮತ್ತು ಆರೋಗ್ಯಕರ ಚರ್ಮವು ನಿಜಕ್ಕೂ ಆಶೀರ್ವಾದ. ಆದರೆ ಹೊಳೆಯುವ ಚರ್ಮವನ್ನು ಪಡೆಯುವುದು ಅಷ್ಟು ಸುಲಭವಲ್ಲ.ಕೆಲವರಿಗೆ ಅದು ವರ. ಆದ್ರೆ ಖಂಡಿತಾ ಕೆಲವರು ಸುಂದರ ಹೊಳೆಯುವ ತ್ವತೆಗೆ…

Read More »
Top News

6 ಲಕ್ಷ ರೂ. ಖರ್ಚು ಮಾಡಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಸಾವು

ಬ್ರಿಟನ್‌ನ ಮಹಿಳೆಯೊಬ್ಬರು ಕಾಸ್ಮೆಟಿಕ್ ಸರ್ಜರಿಯ ವೇಳೆ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಕೇಡೆಲ್ ಬ್ರೌನ್(38) ಮೃತ ಮಹಿಳೆ. ಈಕೆ 5,400 ಪೌಂಡ್‌ ಅಂದರೆ ಸುಮಾರು 6 ಲಕ್ಷ…

Read More »
Top News

ಹೆಚ್.ಡಿ.ಕುಮಾರಸ್ವಾಮಿಯವರನ್ನು ಬಂಧಿಸುವ ಪರಿಸ್ಥಿತಿ ಸದ್ಯಕ್ಕಿಲ್ಲ: ಸಿಎಂ

ಕುಮಾರಸ್ವಾಮಿ ಎಂದಿಗೂ ಹಿಟ್ ಆಂಡ್ ರನ್ ಕೇಸ್ ಕೊಪ್ಪಳ: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ತನ್ನ ವಿರುದ್ದ ಮಾತ್ರ ಯಾವುದೇ ತನಿಖಾ…

Read More »
Top News

ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾತಿ ಅನುಮಾನಾಸ್ಪ ಸಾವು

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಗದ್ದೆಹೊಸೂರು ಗ್ರಾಮದಲ್ಲಿ ಪತಿ, ಪತ್ನಿ ಅನುಮಾನಾಸ್ಪದವಾಗಿ ಸಾವಿಗೀಡಾಗಿರುವ ಘಟನೆ ನಡೆದಿದೆ. ಸ್ವಾತಿ (21), ಮೋಹನ್ ಮೃತ ದುರ್ದೈವಿಗಳು. ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾತಿ…

Read More »
Top News

ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ-ಡಿಕೆಶಿ

ಕೊಪ್ಪಳ: ಟಿ ಬಿ ಡ್ಯಾಂ 19 ನೇ ಕ್ರಸ್ಟ್ ಗೇಟ್ ಕಿತ್ತುಹೋಗಿದ್ದು, ಇದನ್ನು ವಿರೋಧ ಪಕ್ಷದವರು ರಾಜಕೀಯ ಮಾಡಲು ಆರಂಭಿಸಿದ್ರು ಅವರ ಟೀಕೆಗಳು ಸತ್ತು ಹೋಗುತ್ತವೆ, ನಮ್ಮ…

Read More »
Top News

ನನ್ನ ಮಕ್ಕಳನ್ನು ಗುಂಡು ಹೊಡೆದು ಸಾಯಿಸಿ ರೌಡಿಶೀಟರ್ ತಂದೆ ಅಳಲು

ಹುಬ್ಬಳ್ಳಿ: ರೌಡಿ ಶೀಟರ್ ಅಫ್ತಾಬ್ ಕರಡಿಗುಡ್ಡ ಮೇಲೆ ಕಸಬಾಪೇಟೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಹುಬ್ಬಳ್ಳಿಯಲ್ಲಿ ರೌಡಿಗಳ ಗ್ಯಾಂಗ್ ವಾರ್ ನಡೆದಿತ್ತು. ರೌಡಿಗಳಾದ ಜಾವೂರ್…

Read More »
Top News

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ- IMD ಸೂಚನೆ

ಬೆಂಗಳೂರು: ಮುಂದಿನ ಮೂರು ಗಂಟೆಯಲ್ಲಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಿಂಚಿನ ಜೊತೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬೆಳಗ್ಗೆ 7 ಗಂಟೆಗೆ ಬಿಡುಗಡೆ…

Read More »
Top News

ಭಾರತಕ್ಕೆ ಕಾಲಿಡುತ್ತಾ ಡೆಡ್ಲಿ ವೈರಸ್‌ ‘ಮಂಕಿಪಾಕ್ಸ್‌’ – ಭಾರತ ಹೈಅಲರ್ಟ್‌

ಕೊರೊನಾ, ಡೆಂಗ್ಯೂ ಆಯಿತು.. ಈಗ ಮತ್ತೊಂದು ವೈರಸ್ ಭೀತಿ ಭಾರತಕ್ಕೆ ಆವರಿಸಿದೆ. ಕೋವಿಡ್ ಸಾಂಕ್ರಾಮಿಕ ಪರಿಣಾಮ ಇನ್ನೂ ಮರೆಯಾಗಿಲ್ಲ. ಇದರ ನಡುವೆಯೇ ಎಂಪಾಕ್ಸ್ ಸೋಂಕು ಜಾಗತಿಕವಾಗಿ ಎಚ್ಚರಿಕೆಯ…

Read More »
Top News

”ತೌಬಾ ತೌಬಾ” ಎಂದು ಕುಣಿದ ಚಂದನ್ ಶೆಟ್ಟಿ, ಹೊಸ ಅಧ್ಯಾಯ ಶುರು ಎಂದ ಅಭಿಮಾನಿಗಳು..!

ನಿವೇದಿತಾ ಗೌಡ ಅವರಿಗೆ ರೀಲ್ಸ್ ಮಾಡುವುದು ದಿನ ನಿತ್ಯದ ಅಭ್ಯಾಸ. ಆದರೆ ಚಂದನ್ ಶೆಟ್ಟಿಗೆ ಅದು ಹವ್ಯಾಸ. ಇದಕ್ಕೆ ಸಾಕ್ಷಿ ಎಂಬಂತೆ ನಿವೇದಿತಾ ಗೌಡ ಜೊತೆ ಇದ್ದಾಗ…

Read More »
Top News

ಪ್ರಪಂಚದಾದ್ಯಂತ ರಿಲೀಸ್ ಆಗಲಿರುವ ‘ಸಂಜು ವೆಡ್ಸ್ ಗೀತಾ 2’

ಛಲವಾದಿ ಕುಮಾರ್ ಅವರ ನಿರ್ಮಾಣದ ಬಹು ನಿರೀಕ್ಷಿತ ಸಂಜು ವೆಡ್ಸ್ ಗೀತಾ-2 ಚಿತ್ರದ ಚಿತ್ರೀಕರಣ ಕಂಠೀರವ ಸ್ಟುಡಿಯೋದಲ್ಲಿ ಮುಕ್ತಾಯವಾಯಿತು. ನಾಯಕಿ ರಚಿತಾರಾಮ್ ಡ್ರಾಯಿಂಗ್ ಬೋರ್ಡ್ ಮೇಲೆ ಆರ್ಟ್…

Read More »
Top News

ಮಂತ್ರಾಲಯದಲ್ಲಿ ಭಾರೀ ಮಳೆ ಮಠದ ಪ್ರಾಂಗಣದಲ್ಲೇ ಮಲಗಿದ ಭಕ್ತರು

ರಾಯಚೂರು: ಮಂತ್ರಾಲಯದಲ್ಲಿ ಬೆಳಗಿನ ಜಾವ 2 ಗಂಟೆಯಿಂದ ಜೋರು ಮಳೆ ಸುರಿದಿದ್ದು, ರಾತ್ರಿ ಮಠದ ಅಂಗಳದಲ್ಲೇ ಮಲಗಿದ್ದ ನೂರಾರು ಭಕ್ತರು ಮಳೆಯಿಂದಾಗಿ ಪರದಾಡಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳ…

Read More »
Top News

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ನೇಣಿಗೆ ಶರಣು

ಚಿಕ್ಕಮಗಳೂರು: ಮಹಿಳೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೂಡಿಗೆರೆಯ ಚಂದುವಳ್ಳಿ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸುಭಿಕ್ಷಾ (25) ಎಂದು ಗುರುತಿಸಲಾಗಿದೆ. ಕಳೆದ 4…

Read More »
Top News

ಪತ್ನಿಯನ್ನು ಕೊಂದು ಮನೆಯಲ್ಲೆ ಸುಟ್ಟಾಕಿದ ಪತಿ

ನೆಲಮಂಗಲ: ಕೆಲ ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತಿದ್ದ ಪತಿ ಕ್ಷುಲ್ಲಕ ವಿಚಾರದಲ್ಲಿ ಪತ್ನಿಯನ್ನ ಕೊಲೆ ಮಾಡಿ ಮನೆಯಲ್ಲೇ ಪೆಟ್ರೋಲ್ ಸುರಿದು ಸುಟ್ಟಿರುವ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ…

Read More »
Top News

ಜೈಲು ಸೇರಿದ 72 ದಿನಗಳ ಬಳಿಕ ಪವಿತ್ರಾ ಗೌಡ ಜಾಮೀನಿಗೆ ಅರ್ಜಿ; ಆಗಸ್ಟ್ 22ಕ್ಕೆ ವಿಚಾರಣೆ

ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟಿ ಪವಿತ್ರಾ ಗೌಡ ಅವರು ಜಾಮೀನು ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಅವರ ಜೈಲು ವಾಸ ಆರಂಭವಾಗಿ ಈಗಾಗಲೇ 72 ದಿನಗಳು ಕಳೆದಿವೆ.…

Read More »
Top News

ಹೊಸ ಸಿನಿಮಾ ಸೆಟ್​ನಲ್ಲಿ ಯಶ್ ಜತೆ ಹೊಸ ಲುಕ್​ನಲ್ಲಿ ಶಿವಣ್ಣ

ಸದ್ಯ ಸ್ಯಾಂಡಲ್​​ವುಡ್​​ನಲ್ಲಿ ಸಿನಿಮಾಗಳ ಶೂಟಿಂಗ್ ಕೆಲಸ​ ಜೋರಾಗಿ ನಡೆಯುತ್ತಿದೆ. ಕೆಜಿಎಫ್​ ಬಳಿಕ ಯಶ್​ ಅವರು ಟಾಕ್ಸಿಕ್​​ನಲ್ಲಿ ಬ್ಯುಸಿ ಇದ್ದರೇ, ಇತ್ತ ಶಿವಣ್ಣ ಕೂಡ ತಮ್ಮ 131ನೇ ಸಿನಿಮಾ…

Read More »
Top News

ನವರಂಗಿ ನಕಲಿ ಸ್ವಾಮಿ ವಿರುದ್ಧ ರಾಜ್ಯಪಾಲರ ಕ್ರಮ ಏಕಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

ಬೆಂಗಳೂರು: “ಜನತಾದಳದ ಅಗ್ರಗಣ್ಯ ನಾಯಕ, ನವರಂಗಿ ನಕಲಿ ಸ್ವಾಮಿ, ಬರೀ ಬುರುಡೆ ಬಿಡುವ ಕುಮಾರಸ್ವಾಮಿ ವಿರುದ್ದ ಇಲ್ಲದ ಕ್ರಮ ನಮ್ಮ ವಿರುದ್ದವೇಕೆ ರಾಜ್ಯಪಾಲರೇ? ಮುಂದಿನ 10 ವರ್ಷಗಳ…

Read More »
Top News

ಸಿಎಂ ಪರ ಸುದ್ದಿಗೋಷ್ಠಿಯಲ್ಲಿ ವ್ಯಕ್ತಿಗೆ ಹೃದಯಾಘಾತ; ಮಾತನಾಡುತ್ತಿದ್ದಾಗಲೇ ಕುಸಿದು ಬಿದ್ದು ಸಾವು

ಬೆಂಗಳೂರು: ಸಿಎಂ ಪರ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗ ಹೃದಯಾಘಾತ ಸಂಭವಿಸಿ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಬೆಂಗಳೂರಿನ ಪ್ರೆಸ್​ ಕ್ಲಬ್​​ನಲ್ಲಿ ನಡೆದಿದೆ. ರವಿಚಂದ್ರ ಮೃತಪಟ್ಟ ವ್ಯಕ್ತಿ. ಕುರುಬ ಸಮುದಾಯದಿಂದ ಸುದ್ದಿಗೋಷ್ಠಿ…

Read More »
Top News

ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ರಿಟ್ ಅರ್ಜಿ ಸಲ್ಲಿಕೆ ಬೆಂಗಳೂರು: ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ…

Read More »
Top News

ಡ್ರಾಪ್‌ ನೆಪದಲ್ಲಿ ಲೈಂಗಿಕ ದೌರ್ಜನ್ಯ – ಡ್ಯಾನ್ಸ್‌ ಕೊರಿಯೋಗ್ರಾಫರ್‌ ಅರೆಸ್ಟ್‌

ಬೆಂಗಳೂರು: ಎಚ್‌ಎಸ್‌ಆರ್ ಲೇಔಟ್ ಯುವತಿ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಆಡುಗೋಡಿಯಲ್ಲಿ ಬಂಧಿಸಿದ್ದಾರೆ. ತಮಿಳುನಾಡು ಮೂಲದ ಮುಖೇಶ್ವರನ್ ಬಂಧಿತ ಆರೋಪಿ. ಸಂತ್ರಸ್ತ ಯುವತಿಗೆ…

Read More »
Top News

ಅತ್ಯಾಚಾರ ಎಸಗಲು ಮುಂದಾದ ಕಾಮುಕನಿಗೆ ಕೊಂಬಿನಿಂದ ತಿವಿದು ಬಿಸಾಕಿದ ಹಸು- ವಿಡಿಯೋ ವೈರಲ್

ಅತ್ಯಾಚಾರ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು, ಕಾಮುಕರು ತಮ್ಮ ಲೈಂಗಿಕತೆ  ತೀರಿಸಿಕೊಳ್ಳಲು ಮಹಿಳೆಯರು, ವೃದ್ಧೆಯರು, ಹಸುಗೂಸು ಮಾತ್ರವಲ್ಲದೆ ಪ್ರಾಣಿಗಳ ಮೇಲೂ ಸಹ ಅತ್ಯಾಚಾರ ಎಸಗುತ್ತಿದ್ದಾರೆ. ಇದೀಗ ಇಲ್ಲೊಬ್ಬ…

Read More »
ಕ್ರೈಂ ಸ್ಟೋರಿ

ಕಾಮುಕನಿಂದ ಯುವತಿಯನ್ನು ಬಚಾವ್ ಮಾಡಿದ ಆ್ಯಪ್

ಬೆಂಗಳೂರು: ನಿನ್ನೆ ಯುವತಿ ಮೇಲಿನ ಅತ್ಯಾಚಾರ ಯತ್ನದ ಘಟನೆಯಲ್ಲಿ ಬದುಕುಳಿರೋದು ಒಂದು ಆ್ಯಪ್ ನಿಂದ. ಅದು ಹೇಗೆ ಅನ್ನೋದನ್ನ ಹೇಳ್ತಿವಿ ಅದಕ್ಕೂ ಮೊದಲು ಘಟನೆಯ ವಿವರ ನೋಡೊದಾದರೆ.…

Read More »
Top News

ರಕ್ಷಣೆ ಬೇಕೆಂದು ಇಡೀ ದೇಶ ಹೋರಾಡುತ್ತಿದೆ, ಆದರೆ ಬೆಂಗಳೂರಿನಲ್ಲಿ ಯುವತಿಯ ಮೇಲೆ ಅತ್ಯಾಚಾರ..?

ಬೆಂಗಳೂರು: ವೈದ್ಯೆ ಮೇಲಿನ ಅತ್ಯಾಚಾರ, ಕೊಲೆ ಖಂಡಿಸಿ ಇಡೀ ದೇಶವೇ ಬೀದಿಗಿಳಿದು ಹೋರಾಟ ನಡೆಸುತ್ತಿರುವ ಹೊತ್ತಿನಲ್ಲೇ, ಬೆಂಗಳೂರಿನಲ್ಲಿ ಯುವತಿ ಮೇಲೆ ಆಗಿರುವ ಘಟನೆ ನಡೆದಿದೆ. ನಗರದ ಹೆಚ್‌ಎಸ್‌ಆರ್ ಲೇಔಟ್…

Read More »
Top News

ಲೋಕಾಯುಕ್ತ ಸಂಸ್ಥೆಯನ್ನು ನೇಪಥ್ಯಕ್ಕೆ ಸರಿಸಿದ್ದ ಸಿದ್ದು; ಮುಡಾ ಕೇಸ್ ನಲ್ಲಿ ಅದೇ ಲೋಕಾ ಬಲೆಗೆ ಬೀಳುವ ಭಯದಲ್ಲಿ..!

ಬೆಂಗಳೂರು: ಒಂದು ಕಾಲದಲ್ಲಿ ಯಾವುದೋ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ ಅಂದರೆ ಸಾಕು, ಆ ಕಚೇರಿಯಲ್ಲಿ ಭ್ರಷ್ಟ ಅಧಿಕಾರಿಗಳು ಇದ್ರೆ ಅವರಿಗೆ ಅಂದು ಕರಳಾದಿನವಾಗಿತ್ತು. ರಾಜ್ಯದಲ್ಲಿ…

Read More »
Top News

ಪ್ರಾಸಿಕ್ಯೂಷನ್ ಗೆ ಅನುಮತಿ ಕುರಿತು: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೆಂಬಲಿಗರ ಪ್ರತಿಭಟನೆ

ಮೈಸೂರು : ಮುಡಾ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರಾದ ಥಾವರ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ…

Read More »
Top News

ರಾಜ್ಯಪಾಲರ ತರಾತುರಿಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ- ಡಿ.ಕೆ.ಶಿವಕುಮಾರ್

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅನುಮತಿಯನ್ನು ನೀಡಿದ್ದಾರೆ. ಈ ಸಂಬಂಧ…

Read More »
Top News

ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗ ಜಾರಿ ಮಾಡಿದ್ದೇನೆ: ಸಿ ಎಂ ಸಿದ್ದರಾಮಯ್ಯ

ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿ ಎರಡು ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿ ಮಾಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ರಾಜ್ಯ ಸರ್ಕಾರಿ ನೌಕರರ ಸಂಘ ಆಯೋಜಿಸಿದ್ದ ಮುಖ್ಯಮಂತ್ರಿಗಳಿಗೆ…

Read More »
Top News

ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಜಿ.ಪರಮೇಶ್ವರ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡುವ ಪ್ರಶ್ನೆಯೇ ಉದ್ಭವ ಆಗಲ್ಲ. ನಾವು ಸಿಎಂ ಪರ ನಿಂತುಕೊಳ್ಳುತ್ತೇವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು. ನಗರದಲ್ಲಿ ಸುದ್ದಿಗಾರರೊಂದಿಗೆ…

Read More »
Freedom TV

ಸಂಸದರ ಕಚೇರಿ ವಾಪಸ್ ಪಡೆದ ಸರ್ಕಾರ-ವಿ.ಸೋಮಣ್ಣಗೆ ಶಾಕ್

ತುಮಕೂರು: ಉದ್ಘಾಟನೆಗೆ ಸಿದ್ಧವಾಗಿದ್ದ ನೂತನ ಸಂಸದರ ಕಚೇರಿ ವಾಪಸ್ ಪಡೆದು ಜಲಶಕ್ತಿ ಹಾಗೂ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. ತುಮಕೂರಿನ ರೈಲ್ವೆ…

Read More »
Top News

ಕಿಟಕಿಯೊಳಗೆ ನುಸುಳಿದ ಮಹಿಳೆ: ವಿಡಿಯೋ ವೈರಲ್

ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ನೀಡಿದ ಬೆನ್ನಲ್ಲೇ ಬಸ್ಸಿನಲ್ಲಿ ಮಹಿಳೆಯರು ನಾನಾ ರೀತಿಯಲ್ಲಿ ಅವತಾರಗಳನ್ನಾಡುವ ವಿಡಿಯೋ ಸೋಶಿಯಲ್​​ ಮೀಡಿಯಾಗಳಲ್ಲಿ ವೈರಲ್​​ ಆಗುತ್ತಿರುತ್ತವೆ. ಇದೀಗ…

Read More »
Top News

ಕರ್ನಾಟಕ ರಾಜ್ಯದಲ್ಲಿ ಸದ್ಯಕ್ಕೆ ಉಪಚುನಾವಣೆ ಇಲ್ಲ: ಮುಖ್ಯ ಆಯುಕ್ತ ರಾಜೀವ್ ಕುಮಾರ್

ನವದೆಹಲಿ: ಸದ್ಯ ಕರ್ನಾಟಕ ಸೇರಿದಂತೆ ಯಾವುದೇ ರಾಜ್ಯದಲ್ಲಿ ಉಪ ಚುನಾವಣೆ ಮಾಡದೇ ಇರಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಇಂದು ಜಮ್ಮು ಕಾಶ್ಮೀರ ಮತ್ತು ಹರ್ಯಾಣ ರಾಜ್ಯಗಳ…

Read More »
Top News

ಹುಡುಗಿ ಸಿಗದೇ ಕುಕ್ಕರನ್ನು ಮದುವೆಯಾದ ಯುವಕ

ಇಂಡೋನೇಷ್ಯಾದ ಯುವಕನೊಬ್ಬನ ವಿಶಿಷ್ಟ ವಿವಾಹವೊಂದು ಇದೀಗ ಸಾಮಾಜಿಕ ಮಾಧ್ಯಮದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಅಸಲಿಗೆ, ಈ ಯುವಕ ಹುಡುಗಿಯನ್ನು ಮದುವೆಯಾಗಿಲ್ಲ ಆದರೆ ಕುಕ್ಕರ್ ಅನ್ನು ಮದುವೆಯಾಗಿದ್ದಾನೆ. ಈ…

Read More »
Top News

ವರಮಹಾಲಕ್ಷ್ಮೀ ಹಬ್ಬದಲ್ಲಿ ಗ್ರಾಹಕರಿಗೆ ಶಾಕ್ ನೀಡಿದ- ಹೂ, ಹಣ್ಣು ಬೆಲೆ ಏರಿಕೆ

ಬೆಂಗಳೂರು: ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ನಮಗೆ ಎದುರಾಗುತ್ತವೆ. ತಿಂಗಳ ಆರಂಭದಿಂದಲೇ ಶುರುವಾಗುವ ತಯಾರಿ ಶ್ರಾವಣ ಮುಗಿಯುವವರೆಗೂ ನಿಲ್ಲುವುದಿಲ್ಲ. ಪ್ರತಿ ಶುಕ್ರವಾರ ಮನೆಯಲ್ಲಿ ವಿಜೃಂಭಿಸುವ ಲಕ್ಷ್ಮೀ…

Read More »
Top News

ಸಿನಿಮಾ ನೋಡಲು ಬಂದಿದ್ದ ಯುವತಿಗೆ ಕಾಮುಕನ ಕಾಟ: ವೀಡಿಯೋ ಮಾಡ್ತಿದ್ದ ಅಪ್ರಾಪ್ತ ಅರೆಸ್ಟ್

ಬೆಂಗಳೂರು:ಇತ್ತೀಚೆಗೆ ಕಾಮುಕರ ಹಾವಳಿ ಹೆಚ್ಚಾಗಿದ್ದು, ನಗರದ ಕಾಫಿ ಶಾಪ್ ಒಂದರ ವಾಶ್ ರೂಮ್‍ನಲ್ಲಿ ಮೊಬೈಲ್ ಇಟ್ಟು ವೀಡಿಯೋ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ಇದೇ ಬಗೆಯ ಪ್ರಕರಣ…

Read More »
Top News

ಸ್ವಾತಂತ್ರ್ಯೋತ್ಸವ ದಿನಾಚರಣೆಗೆ ದೇಶಪ್ರೇಮ ಸಾರುವ ಸಿನಿಮಾಗಳ ನೋಡಿ

ದೇಶದಾದ್ಯಂತ ಇಂದು 78ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಕನ್ನಡದಲ್ಲೂ ತಯಾರಾಗಿರುವ ಅನೇಕ ಸಿನಿಮಾಗಳು ದೇಶಭಕ್ತಿ ಸಾರಿ ಹೇಳುತ್ತದೆ. ಸ್ವಾತಂತ್ರ್ಯ ಹೋರಾಟಗಾರರನ್ನು ಕುರಿತ ದೇಶಭಕ್ತಿ ಚಿತ್ರಗಳು…

Read More »
Top News

ಶೋಕಿಗಾಗಿ ಹನಿಟ್ರಾಪ್ ಮಾಡ್ತಿದ್ದ ಅಂಟಿ ಆ್ಯಂಡ್ ಟೀಮ್ ಅಂದರ್.!

ಬೆಂಗಳೂರು: ಬೆಂಗಳೂರಿನಲ್ಲಿ ಮಿಸ್ಡ್ ಕಾಲ್ ಕೊಟ್ಟು ಯುವಕರನ್ನು ಬಲೆಗೆ ಬೀಳಿಸಿ ಹಲ್ ಹಲ್ ಹನಿಟ್ರ್ಯಾಪ್ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ಒಂದನ್ನು ಸಂಪಿಗೆಹಳ್ಳಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮದುವೆಯಾಗಿ…

Read More »
Top News

ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ನಾಡಿನ ಸಮಸ್ತ ಜನರ ಬದುಕಿಗೆ ಆರ್ಥಿಕ ಭದ್ರತೆ ತರುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಸಂಕಷ್ಟದಲ್ಲಿರುವ…

Read More »
Top News

ಬೆಂಗಳೂರು ಜಲಮಂಡಳಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನ ಆಚರಣೆ

ಜಲಮಂಡಳಿ ನೌಕರರಿಗಾಗಿ ವಿಶೇಷ ಕಾರ್ಯಕ್ರಮಗಳ ಅನುಷ್ಠಾನ: ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಬೆಂಗಳೂರು: ಬೆಂಗಳೂರು ಜಲಮಂಡಳಿಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಗುರುವಾರ ಸಂಭ್ರಮದಿಂದ ಆಚರಿಸಲಾಯಿತು. ಜಲಮಂಡಳಿ…

Read More »
Top News

ದೇಶ ಮೊದಲು.. ಭಾರತವನ್ನು ಬಲಪಡಿಸಲು : ಪ್ರಧಾನಿ ಮೋದಿ ಪ್ರತಿಜ್ಞೆ

78ನೇ ಸ್ವಾತಂತ್ರ್ಯೋತ್ಸವದಂದು ದೇಶದ ಜನರನ್ನುದ್ದೇಶಿಸಿ ಮೋದಿ ಭಾಷಣ ನವದೆಹಲಿ: ಜನಜೀವನ ಪರಿವರ್ತಿಸಲು, ದೇಶವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ. ನಮಗೆ ರಾಷ್ಟ್ರ ಮೊದಲು ಎಂದು ಪ್ರಧಾನಿ ನರೇಂದ್ರ…

Read More »
Top News

ದರ್ಶನ್ ಗಾಗಿ ಪೂಜೆ ಮಾಡ್ತಿಲ್ಲ: ರಾಕ್ ಲೈನ್ ಸ್ಪಷ್ಟನೆ

ಸಿನಿಮಾ ರಂಗದ ಕಲಾವಿದರ ಸಂಘದಲ್ಲಿ ಇದೇ 13 ಮತ್ತು 14ರಂದು ಪೂಜೆ ಹಮ್ಮಿಕೊಳ್ಳಲಾಗಿದ್ದು. ಈ ಪೂಜೆಯಲ್ಲಿ ಇಡೀ ಸಿನಿಮಾ ರಂಗ ಭಾಗಿಯಾಗಲಿದೆ ಎಂದು ಹೇಳಲಾಗಿತ್ತು. ಸ್ಟಾರ್ ನಟರೂ…

Read More »
Top News

ಬ್ರ್ಯಾಂಡ್ ಬೆಂಗಳೂರು ಬ್ಯಾಂಡ್ ಬೆಂಗಳೂರು ಆಗದಿರಲಿ: ಬಸವರಾಜ ಬೊಮ್ಮಾಯಿ

21ನೇ ಶತಮಾನ ಜ್ಞಾನದ ಯುಗ: ಬಸವರಾಜ ಬೊಮ್ಮಾಯಿ ಬೆಂಗಳೂರು: ರಾಜ್ಯ ಸರ್ಕಾರ ಬ್ರ್ಯಾಂಡ್ ಬೆಂಗಳೂರು ಮಾಡುವುದಾಗಿ ಹೇಳುತ್ತಿದೆ. ಆದರೆ, ರಾತ್ರಿ ಒಂದು ಗಂಟೆಯವರೆಗೆ ಬ್ಯಾಂಡ್ ಬಾರಿಸಲು ಅವಕಾಶ…

Read More »
Top News

ಗೇಟ್ ದುರಸ್ತಿ ಬಗ್ಗೆ ತಜ್ಞರ ವರದಿ ಬಳಿಕ ತೀರ್ಮಾನ: ಡಿ.ಕೆ ಶಿವಕುಮಾರ್

ಬೆಂಗಳೂರು: ಮೂರು ರಾಜ್ಯಗಳಿಗೆ ಸೇರಿರುವ ನೀರನ್ನು ಹೇಗಾದರೂ ಮಾಡಿ ಉಳಿಸಿಕೊಂಡು ತುಂಗಭದ್ರಾ ಅಣೆಕಟ್ಟಿನ ಗೇಟನ್ನು ದುರಸ್ತಿ ಮಾಡುವ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.…

Read More »
Top News

ಇಷ್ಟು ದಿನ ಅರಸು.. ಈಗ ರಾಚಯ್ಯ.. ಸಿದ್ದು ಸೇಫ್ ಗೇಮ್..?

MUDA, ವಾಲ್ಮೀಕಿ ಹಗರಣಗಳ ಸುಳಿಗೆ ಸಿಲುಕಿ ಒದ್ದಾಡುತ್ತಿರುವ ಸಿಎಂ ಸಿದ್ಧರಾಮಯ್ಯ ಈಗ ಯೂಟರ್ನ್ ಹೊಡೆದರಾ? ಶನಿವಾರ ಚಾಮರಾಜ ನಗರದಲ್ಲಿ ನಡೆದ ಬಿ.ರಾಚಯ್ಯ ಭವನ ಉದ್ಘಾಟನೆಯ ನಂತರ ಅವರಾಡಿದ…

Read More »
Top News

ಸೆಂಟ್ರಿಂಗ್​ ಕುಸಿತದು ಇಬ್ಬರು ಕಾರ್ಮಿಕರು ಸಾವು

ಬೆಂಗಳೂರು : ಕಟ್ಟಡ ನಿರ್ಮಾಣ ವೇಳೆ ಸೆಂಟ್ರಿಂಗ್​ ಕುಸಿದು ಮೂವರು ಕಾರ್ಮಿಕರ ಪೈಕಿ ಇಬ್ಬರು ಸಾವನ್ನಪ್ಪಿರುವಂತಹಘಟನೆ ಬೆಂಗಳೂರಿನ ಪೀಣ್ಯದ ಎನ್​ಟಿಟಿಎಫ್ ರಸ್ತೆಯಲ್ಲಿ ನಡೆದಿದೆ. ದುರಂತದಲ್ಲಿ ಕಾರ್ಮಿಕ ಹಿಮಾಂಶು…

Read More »
Top News

JDSಗೆ ಭೀಮಬಲ ತಂದ ಮೈಸೂರು ಚಲೋ ಪಾದಯಾತ್ರೆ.!

JDSಗೆ ಭೀಮಬಲ ತಂದ ಮೈಸೂರು ಚಲೋ ಪಾದಯಾತ್ರೆ.! ಮೈಸೂರು : ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಜೋರಾಗಿ ಸದ್ದು ಮಾಡುತ್ತಿರುವ ಜೆಡಿಎಸ್​-ಬಿಜೆಪಿಯ ಮೈಸೂರು ಚಲೋ ಮೈತ್ರಿ ಪಾದಯಾತ್ರೆ. ಯಾರಿಗೆ…

Read More »
Top News

ಹೇಗಿತ್ತು ನೋಡಿ ಮಿಲನಾ ನಾಗರಾಜ್ ಸೀಮಂತಶಾಸ್ತ್ರ: ಇಲ್ಲಿವೆ ಫೋಟೋಸ್

ಮಿಲನಾ ನಾಗರಾಜ್ ಅವರು ಸೀಮಂತ ಶಾಸ್ತ್ರಕ್ಕೆ ಕುಟುಂಬದವರು ಹಾಗೂ ಕೆಲವೇ ಕೆಲವು ಆಪ್ತರು ಆಗಮಿಸಿ ಮಿಲನಾಗೆ ಶುಭಕೋರಿದ್ದಾರೆ. ಸೀಮಂತದ ಫೋಟೋ ಈಗ ಜನರ ಗಮನ ಸೆಳೆದಿದೆ. ಮಿಲನಾ…

Read More »
Freedom TV

ಮಕ್ಕಳಿಗೆ ಮೊಟ್ಟೆ ಕೊಟ್ಟು ಕಸಿದುಕೊಳ್ಳುವ ಅಂಗನವಾಡಿ ಕಾರ್ಯಕರ್ತರ ವಿಡಿಯೋ ವೈರಲ್

ಕೊಪ್ಪಳ: ಮಕ್ಕಳಿಗೆ ಪೌಷ್ಟಿಕ ಆಹಾರ ಸಿಗಬೇಕು ಅನ್ನೋ ಕಾರಣಕ್ಕೆ ಸರ್ಕಾರ ಅಂಗನವಾಡಿ ಮಕ್ಕಳಿಗೆ ನಿತ್ಯ ಉಪಾಹಾರದೊಂದಿಗೆ ಮೊಟ್ಟೆಯನ್ನು ನೀಡುತ್ತಿದೆ. ಆದ್ರೆ ಅಂಗನವಾಡಿ ಮಕ್ಕಳಿಗೆ ಕೊಡುವ ಮೊಟ್ಟೆಯಲ್ಲೂ ವಂಚನೆ…

Read More »
Top News

ಸಾಲು ಸಾಲು ಹಬ್ಬಕ್ಕೆ ಸೇಲ್ ಆಗಬೇಕಿದ್ದ ನಕಲಿ ಬ್ರಾಂಡ್ ನ ಲಕ್ಷಾಂತರ ಮೌಲ್ಯ ಬಟ್ಟೆ ಸೀಜ್

ಬೆಂಗಳೂರು: ಮುಂದಿನವಾರ ವರಮಹಾಲಕ್ಷ್ಮೀ ಹಬ್ಬ ಮುಂದಿನ ತಿಂಗಳು ಗೌರಿ ಗಣೇಶ ಹೀಗೆ ಸಾಲು ಸಾಲು ಹಬ್ಬ ಬರ್ತಿದೆ. ಹಬ್ಬಕ್ಕೆ ಭರ್ಜರಿಯಾಗಿ ಶೇಖರಣೆ ಮಾಡಿದ ನಕಲಿ ಬ್ರಾಂಡೇಡ್ ಬಟ್ಟೆ…

Read More »
Top News

ಮನುವಾದಿಗಳು ಶೋಷಿತರು ಅಧಿಕಾರ ನಡೆಸುವುದನ್ನು ಸಹಿಸಲ್ಲ: ಸಿ.ಎಂ.ಆಕ್ರೋಶ

ನೀವೆಲ್ಲಾ ಪ್ರಜಾಪ್ರಭುತ್ವದ ಸೇನಾನಿಗಳು: ನೆರೆದಿದ್ದ ಲಕ್ಷಾಂತರ ಜನತೆಗೆ ತಿಳಿಸಿದ ಸಿಎಂ ಸಂವಿಧಾನ, ಸಾಮಾಜಿಕ ನ್ಯಾಯ, ಪ್ರಜಾಪ್ರಭುತ್ವದ ರಕ್ಷಣೆಗೆ ನಿಂತ ನಾಡಿನ ಏಳುಕೋಟಿ ಜನತೆಗೆ ಧನ್ಯವಾದ ಅರ್ಪಿಸುತ್ತೇನೆ: ಸಿ.ಎಂ.ಸಿದ್ದರಾಮಯ್ಯ…

Read More »
Top News

ತನಿಖೆ ಮುಗಿದು ವರದಿ ಬರುವ ವರೆಗೆ ಆ ನಿವೇಶನಗಳು ನಮ್ಮದಲ್ಲವೆಂದ ಯತೀಂದ್ರ

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರತಿಪಕ್ಷಗಳಾದ ಬಿಜೆಪಿ ಜೆಡಿಎಸ್ ಹೋರಾಟ ತೀವ್ರಗೊಂಡಿದೆ. ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಪಾದಯಾತ್ರೆಯೂ ನಡೆಯುತ್ತಿದೆ. ಈ…

Read More »
Top News

ತಮಟೆ ವಾದ್ಯದಲ್ಲಿ ಪರಿಣಿತರು ಎಂದು ಗುರುತಿಸಿಕೊಂಡ ವಿದ್ಯಾರ್ಥಿಗಳು

ಮೈಸೂರು: ಮೈಸೂರಿನ ಟಿ.ನರಸೀಪೂರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ತಮಟೆ ವಾದ್ಯದಲ್ಲಿ ಪರಿಣಿತರು. ಈ ಶಾಲೆಯ ಪ್ರಾಧ್ಯಾಪಕರುಗಳು ಪುರಾತನ ಕಾಲದ ಕಲೆಯನ್ನು ಉಳಿಸಿ ಬೆಳಿಸುವ ನಿಟ್ಟಿನಲ್ಲಿ ಪರಿಣಿತರು. ವಿದ್ಯಾರ್ಥಿಗಳು…

Read More »
Top News

ಸಿಸೋಡಿಯಾಗೆ ಜಾಮೀನು ಮಂಜೂರು

ನವದೆಹಲಿ: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾದ ಮಾಜಿ ಡಿಸಿಎಂ ಮನೀಶ್‌ ಸಿಸೋಡಿಯಾಗೆ ಸುಪ್ರೀಂ ಕೋರ್ಟ್‌ ಜಾಮೀನು ಮಂಜೂರು ಮಾಡಿದೆ. 10 ಲಕ್ಷ ರೂ. ಬಾಂಡ್, ಇಬ್ಬರ…

Read More »
Top News

ಸ್ವಾತಂತ್ರ‍್ಯ ದಿನಾಚರಣೆಗೆ ಸಕಲ ಸಿದ್ದತೆಗೆ ಸೂಚನೆ: ಮುಖ್ಯ ಆಯುಕ್ತರು

ಬೆಂಗಳೂರು: ರಾಜ್ಯಮಟ್ಟದ ಸ್ವಾತಂತ್ರ‍್ಯ ದಿನಾಚರಣೆಗೆ ಎಲ್ಲಾ ರೀತಿಯ ಸಕಲ-ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯಮಟ್ಟದ ಸ್ವಾತಂತ್ರ‍್ಯ…

Read More »
Freedom TV

ಬಿಗ್​ಬಾಸ್​ಗೆ ಸರ್ಜರಿ ಯಾರಾಗಲಿದ್ದಾರೆ ಮುಂದಿನ ಬಿಗ್​ಬಾಸ್​..?

ಕನ್ನಡದ ಪ್ರಸಿದ್ದ ಟಿವಿ ರಿಯಾಲಿಟಿ ಶೋ ಬಿಗ್ ಬಾಸ್ ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿದ್ದ ಖ್ಯಾತ ಚಿತ್ರ ನಟ ಕಿಚ್ಚ ಸುದೀಪ್ ಈ ಬಾರಿ ಬಿಗ್​ಬಾಸ್ ರಿಯಾಲಿಟಿ ಶೋ…

Read More »
Top News

ರಾಜ್ಯಪಾಲರ ನೋಟಿಸ್‌ಗೆ ಸಿದ್ದರಾಮಯ್ಯ ಉತ್ತರ..!

ಬೆಂಗಳೂರು: ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲವೂ ನಿರಾಧಾರಾವಾಗಿದ್ದು ನನಗೆ ನೀವು ನೋಟಿಸ್‌ ಕೊಟ್ಟಿರುವುದು ಕ್ರಮಬದ್ದವಲ್ಲ ಎಂದು ಸಿಎಂ ಸಿದ್ದರಾಮಯ್ಯ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ಗೆ ಪತ್ರದ ಮೂಲಕ ಉತ್ತರ…

Read More »
Top News

ಕಾಳಿನದಿ ಸೇತುವೆ ಕುಸಿತ: ಡಿಸಿಯಿಂದ ಮಾಹಿತಿ ಪಡೆದ ಸಿಎಂ

ಕಟ್ಟೆಚ್ಚರ ವಹಿಸಲು ಜಿಲ್ಲಾಧಿಕಾರಿಗೆ ಸೂಚನೆ ನೀಡಿದ ಸಿಎಂ ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಗೋವಾ ಮತ್ತು ಕಾರವಾರವನ್ನು ಸಂಪರ್ಕಿಸುವ ಕಾಳಿ ನದಿ ಸೇತುವೆ ಕುಸಿದು ಬಿದ್ದಿರುವ…

Read More »
Sports

ವಿನೇಶ್ ಫೋಗಟ್​ ಅನರ್ಹ: ಕೈತಪ್ಪಿದ ಚೊಚ್ಚಲ ಒಲಿಂಪಿಕ್ಸ್ ಪದಕ..!

ಪ್ಯಾರಿಸ್‌: ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ದೊಡ್ಡ ಆಘಾತ ಎದುರಾಗಿದ್ದು ವಿನೇಶ್ ಫೋಗಟ್ ಚಿನ್ನ ಗೆಲ್ಲುವ ಕನಸು ನುಚ್ಚುನೂರಾಗಿದ್ದು, ಕುಸ್ತಿ ಫೈನಲ್‌ ಸ್ಪರ್ಧೆಯಿಂದ ಅನರ್ಹರಾಗಿದ್ದಾರೆ. ಮಹಿಳೆಯರ 50 ಕೆಜಿ ಫ್ರೀಸ್ಟೈಲ್…

Read More »
Freedom TV

ಬಿಬಿಎಂಪಿ ವ್ಯಾಪ್ತಿಯಲ್ಲಿ ರಾತ್ರಿ 1 ಗಂಟೆಯವರೆಗೆ ವ್ಯಾಪಾರಕ್ಕೆ ಅವಕಾಶ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ ತನ್ನ ಆಯುವ್ಯದಲ್ಲಿ ಮಧ್ಯರಾತ್ರಿ ಎಲ್ಲಾ ಮಾದರಿಯ ವಾಣಿಜ್ಯ ಮಳಿಗೆಗಳಿಗೆ ವ್ಯಾಪಾರ ನಡೆಸಲು ಅವಕಾಶ ನೀಡುವುದಾಗಿ ಘೋಷಣೆ ಮಾಡಿತ್ತು. ಇದರಂತೆ ಬೆಂಗಳೂರಿನ ಎಲ್ಲಾ…

Read More »
Top News

ಮುಡಾ ಪ್ರಕರಣದಲ್ಲಿ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ: ಸಿದ್ದರಾಮಯ್ಯ

ಮೈಸೂರು : ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.…

Read More »
Sports

ಒಲಿಂಪಿಕ್ಸ್ ಕುಸ್ತಿಪಟು ವಿನೇಶ್‌ ಫೋಗಟ್‌ ಫೈನಲ್‌ಗೆ ಲಗ್ಗೆ

ಪ್ಯಾರಿಸ್: ಮಹಿಳೆಯರ ಪ್ರೀಸ್ಟೈಲ್‌ 50 ಕೆಜಿ ಸೆಮಿಫೈನಲ್‌ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ ಭಾರತದ ಕುಸ್ತಿಪಟು ವಿನೇಶ್‌ ಫೋಗಟ್‌ ಫೈನಲ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಆ ಮೂಲಕ ಒಲಿಂಪಿಕ್ಸ್‌ ಪದಕ…

Read More »
Freedom TV

ಎಟಿಎಂ ಕಾರ್ಡ್ ಬಳಸುವವರು ಓದಲೇಬೇಕಾದ ಸ್ಟೋರಿ…!

ಬೆಂಗಳೂರು: ಬೆಂಗಳೂರು ಪೊಲೀಸರ ಬಲೆಗೆ ಬಿದ್ದಿರುವ ಖತರ್ನಾಕ್ ಕಳ್ಳ ಜೋಡಿ, ಎಟಿಎಂ ಕಾರ್ಡ್ ಬಳಸಲು ಬಾರದ ಅಮಾಯಕ ಜನರೇ ಇವರ ಟಾರ್ಗೆಟ್ ಆಗಿದೆ. ಎಟಿಎಂ ಸೆಂಟರ್ ಬಳಿ…

Read More »
Freedom TV

ಮೈತ್ರಿ ನಾಯಕರ ಮುನಿಸು ಬಹಿರಂಗ!

ರಾಮನಗರ : ಮೈಸೂರು ಚಲೋ ಪಾದಯಾತ್ರೆಯಲ್ಲಿ ಬಿಜೆಪಿ-ಜೆಡಿಎಸ್​ ನಾಯಕರ ಒಳಗೆ ಮುನಿಸು ಬಹಿರಂಗ. ಚನ್ನಪಟ್ಟಣದ ಟಿಕೆಟ್​ ಆಕಾಂಕ್ಷಿ ಯೋಗೀಶ್ವರ್​ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಇಡೀ ಪಾದಯಾತ್ರೆಯಲ್ಲಿ ಅವರ ಗೈರು…

Read More »
Top News

ರಾಧಿಕಾ ಜೊತೆಗೂಡಿ ಹರಕೆ ತೀರಿಸಿದ ನಟ ಯಶ್‌

ಮಂಗಳೂರು: ನಟ ಯಶ್‌ ಅವರು ಬೆಳ್ತಂಗಡಿ ತಾಲೂಕಿನಲ್ಲಿರುವ ಉಜಿರೆಯ ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ನಟಿ ರಾಧಿಕಾ,…

Read More »
Top News

ಹಾಡುಗಳ ಮೂಲಕ ಪ್ರೇಕ್ಷಕರ ಮನ ಗೆದ್ದ “ಕೃಷ್ಣಂ ಪ್ರಣಯ ಸಖಿ” .

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಈ ಚಿತ್ರ ಆಗಸ್ಟ್ 15 ರಂದು ಬಿಡುಗಡೆ . ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್…

Read More »
Top News

ಶೇಖ್​ ಹಸೀನಾ ರಾಜೀನಾಮೆ ನಂತರವೂ ನಿಲ್ಲದ ಪ್ರತಿಭಟನೆ!

ಢಾಕಾ: ಅವಾಮಿ ಲೀಗ್ ಪಕ್ಷದ ಭಯಕ್ಕೆ ಶೇಖ್ ಹಸೀನಾ(78ವರ್ಷ) ಕೊನೆಗೂ ರಾಜೀನಾಮೆ ನೀಡಿದ್ದಾರೆ. ಸ್ವಾತಂತ್ರ್ಯ ಯೋಧರ ಕುಟುಂಬಗಳಿಗೆ ಸರ್ಕಾರಿ ಉದ್ಯೋಗದ ಶೇ.30ರಷ್ಟು ಮೀಸಲಾತಿ ಜಾರಿಗೊಳಿಸಿದ ಕಾರಣ ಭುಗಿಲೆದ್ದ…

Read More »
Freedom TV

ಬೆಂಗಳೂರಿನಲ್ಲಿ ಮಳೆಯ ನಡುವೆಯೇ ಹೊತ್ತಿ ಉರಿದ ಎಲೆಕ್ಟ್ರಿಕ್ ಬಸ್

ಬೆಂಗಳೂರು: ಭಾರೀ ಮಳೆಯ ನಡುವೆಯೇ ಎಲೆಕ್ಟ್ರಿಕ್ ಬಿಎಂಟಿಸಿ ಬಸ್ ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮವಾರ ರಾತ್ರಿ 11:30ರ ಸುಮಾರಿಗೆ ಘಟನೆ ನಡೆದಿದ್ದು, ಬಸ್ ಸಂಪೂರ್ಣ…

Read More »
Top News

ಎರಡನೇ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಏಳು ಸ್ಥಳಗಳ ಗುರುತು: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಅಗತ್ಯ ಮೂಲಸೌಕರ್ಯಗಳು ಸೇರಿದಂತೆ ಎಲ್ಲಾ ರೀತಿಯ ಅನುಕೂಲಗಳನ್ನು ನೋಡಿಕೊಂಡು ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕಿದೆ. ಈ ಕಾರಣಕ್ಕೆ ಎಂಟು ಸ್ಥಳಗಳನ್ನು ಗುರುತಿಸಲಾಗಿದೆ” ಎಂದು ಡಿಸಿಎಂ…

Read More »
Top News

ಗೌರವ ಡಾಕ್ಟರೇಟ್ ನಿರಾಕರಿಸಿದ ಕಿಚ್ಚ

ತುಮಕೂರು: ಕನ್ನಡ ಅಭಿಮಾನಿಗಳ ನೆಚ್ಚಿನ ನಟ ಕಿಚ್ಚ ಸುದೀಪ್ ಹಲವಾರು ಕನ್ನಡ ಸಿನಿಮಾಗಳ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಸುದೀಪ್ ಅವರು ಚಿತ್ರಂಗಕ್ಕೆ ನೀಡಿದ ಕೊಡುಗೆ ಅಪಾರ.…

Read More »
Top News

ರಾಜಧಾನಿಯಲ್ಲಿ ವರುಣಾರ್ಭಟಕ್ಕೆ ಜನರು ಅಸ್ತವ್ಯಸ್ತ …..

ಬೆಂಗಳೂರು: ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಶುಕ್ರವಾರ ರಾಜಧಾನಿಯಲ್ಲಿ ಧಾರಾಕಾರವಾಗಿ ಸುರಿಯಿತು. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಬಿಸಿಲು ವಾತಾವರಣ ಕಾಣಿಸಿಕೊಂಡಿತ್ತು. ಸಂಜೆ 4 ಗಂಟೆ ಬಳಿಕ ಮೋಡ…

Read More »
Top News

ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ಪುಂಡರ ದಾಳಿ

ಢಾಕಾ: ಪ್ರಧಾನಿ ಶೇಖ್‌ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಪುಂಡರು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿ ವಿಕೃತಿ ಮೆರೆದಿದ್ದಾರೆ. ಅಷ್ಟೇ…

Read More »
Top News

ಅಧಿಕಾರಿ ವರ್ಗ ಹಾಗೂ ಬ್ರೋಕರ್ಸ್​ಗೆ ಬೆಂಗಳೂರು DC ಶಾಕ್…!

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಡಳಿತದಲ್ಲಿ ದಿನೇ ದಿನೇ ಕಳ್ಳಾಟಗಳು ಜೋರಾಗಿಯೇ ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕುವರೇ ಇಲ್ಲವಾಗಿದೆ. ಅಗಾಗ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸುತ್ತಿದ್ದಾರೆ. ಆದ್ರೂ ಅಧಿಕಾರಿ…

Read More »
Top News

ಮಹಿಳೆಯರೆ ವಾಕ್​ ಮಾಡುವ ಮುನ್ನ ಎಚ್ಚರ!

ಬೆಂಗಳೂರು: ವಾಕ್ ಮಾಡುತ್ತಿದ್ದ ಮಹಿಳೆಯ ಮೇಲೆ ಅಪರಿಚಿತ ವ್ಯಕ್ತಿಯಿಂದ ಅಸಭ್ಯ ವರ್ತನೆ ಎಸಗಿರುವ ಘಟನೆ ನಡೆದಿದೆ. ನಗರದ ಕೋಣಕುಂಟೆಯಲ್ಲಿ ಎಂದಿನಂತೆ ಮಹಿಳೆ ಬೆಳಗಿನ ಜಾವ ಸುಮಾರು ಐದು…

Read More »
Top News

ಪ್ರವಾಹ ಪರಿಸ್ಥಿತಿ ಪರಿಶೀಲನೆಗೆ ಬೆಳಗಾವಿಗೆ ಸಿಎಂ ಆಗಮನ

ಸಂಪೂರ್ಣ ಮನೆ ಹಾನಿಗೆ 1.2 ಲಕ್ಷ ರೂ ಪರಿಹಾರ ಹಾಗೂ ಮನೆ ಒದಗಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಬೆಳಗಾವಿ : ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ…

Read More »
Top News

ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಯಶಸ್ವಿಯಾಗಿ ಎದುರಿಸ್ತೀವಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ : ಮುಡಾ ಪ್ರಕರಣವನ್ನು ಕಾನೂನಾತ್ಮಕವಾಗಿ ಹಾಗೂ ರಾಜಕೀಯವಾಗಿ ಸರಿಯಸಗಿ ಎದುರಿಸ್ತೀವಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಆಗಿ ತಿಳಿಸಿದರು. ಅವರು ಸೋಮವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ…

Read More »
Freedom TV

ದರ್ಶನ್​ಗೆ ಬನಶಂಕರಿ ದೇವಿ ಪ್ರಸಾದ

ಬೆಂಗಳೂರು:ಕೊಲೆ ಪ್ರಕರಣದ ಸಂಬಂಧ ಕಳೆದ 45 ದಿನಗಳಿಂದ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ನೋಡಲು ಬನಶಂಕರಿ ದೇವಿ ಪ್ರಸಾದದೊಂದಿಗೆ ಪತ್ನಿ ವಿಜಯಲಕ್ಷ್ಮಿ ಆಗಮಿಸಿದ್ದಾರೆ. ನಿನ್ನೆ ಭೀಮನ ಅಮವಾಸ್ಯೆ ನಿಮಿತ್ತ…

Read More »
Top News

ನಾನು ನನ್ನ ಆಸ್ತಿ ಲೆಕ್ಕಾಚಾರ ಕೊಡುತ್ತೇನೆ: ಡಿ. ಕೆ. ಶಿವಕುಮಾರ್

ಬೆಂಗಳೂರು: ನನ್ನ ಕುಟುಂಬದ ಆಸ್ತಿ ಲೆಕ್ಕಾಚಾರ ಕೇಳುತ್ತಿದ್ದೀಯಾ, ಎಲ್ಲದಕ್ಕೂ ಲೆಕ್ಕ ಕೊಡುತ್ತೇನೆ. ಇದಕ್ಕೂ ಮೊದಲು ನಿನ್ನ ಸಹೋದರನ ಆಸ್ತಿ ಲೆಕ್ಕ ನೀಡು” ಎಂದು ಡಿಸಿಎಂ ಡಿ. ಕೆ.…

Read More »
Freedom TV

ತಿಂಗಳ ಹಿಂದೆ ಸಿಸಿಬಿಗೆ ವರ್ಗಾವಣೆ ಇನ್ಸ್‌ಪೆಕ್ಟರ್‌ ನೇಣಿಗೆ ಶರಣು

ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ತಿಮ್ಮೇಗೌಡ ಒಂದು ತಿಂಗಳ ಹಿಂದೆಯಷ್ಟೇ ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದ ಇನ್ಸ್‌ಪೆಕ್ಟರ್‌ ಆಗಿ ವರ್ಗಾವಣೆಯಾಗಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. 98ರ ಬ್ಯಾಚ್‌…

Read More »
Top News

ಇಂದು ಎನ್‌ಐಎಯಿಂದ ರಾಮೇಶ್ವರಂ ಕೆಫೆ ಸ್ಥಳ ಮಹಜರು

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ  ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಇಂದು ಆರೋಪಿಗಳನ್ನು ಕರೆ ತಂದು ಸ್ಪಾಟ್‌ ಮಹಜರು ನಡೆಸುತ್ತಿದೆ. ಮುಂಜಾನೆ 5:30ಕ್ಕೆ ಕುಂದಲಹಳ್ಳಿಯಲ್ಲಿರುವ…

Read More »
Top News

ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ : ಸಿದ್ಧರಾಮಯ್ಯ

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿ ಭಾಗ್ಯ ನೀಡಲಾಗುತ್ತಿದೆ ಎಂದು ಮುಖ್ಯಮುಂತ್ರಿಗಳಾದ ಸಿದ್ಧರಾಮಯ್ಯ ರವರು ಹೇಳಿದರು. ಇಂದು ನಗರದ ಮುಖ್ಯಮಂತ್ರಿಗಳ…

Read More »
Top News

ಲಾಲ್ ಬಾಗ್ ನಲ್ಲಿ 6 ಲಕ್ಷ ಹೂಗಳ ಸ್ವಾತಂತ್ರ್ಯೋತ್ಸವ ಪುಷ್ಪ ಪ್ರದರ್ಶನ

ಬೆಂಗಳೂರು: ದೇಶದ 77ನೇ ಸ್ವಾತಂತ್ರ್ಯ ವರ್ಷದ ಅಂಗವಾಗಿ 12 ದಿನಗಳ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನವನ್ನು ಆಯೋಜಿಸಲು ತೋಟಗಾರಿಕಾ ಇಲಾಖೆ ಸಿದ್ಧವಾಗುತ್ತಿದ್ದು, ಈ ವರ್ಷದ ವಿಷಯವಾದ ಸಂಸತ್ ಭವನ, ಡಾ.ಬಿ.ಆರ್.…

Read More »
Top News

ಮಕ್ಕಳನ್ನು ಕಿಡ್ನ್ಯಾಪ್​ ಮಾಡಿ ನಿವೇಶನ ಬರೆಸಿಕೊಂಡಿದ್ದೀರಿ : ಪಾದಯಾತ್ರೆಯಲ್ಲಿ ಎಚ್ಡಿಕೆ ಹೇಳಿಕೆ

ರಾಮನಗರ: ಹೆಣ್ಣು ಮಕ್ಕಳನ್ನು ಕಿಡ್ನ್ಯಾಪ್​ ಮಾಡಿ ಬೆದರಿಸಿ ಅವರಿಂದ ನೀವು ಸದಾಶಿವನಗರದ ನಿವೇಶನ ಬರೆಸಿಕೊಂಡಿದ್ದೀರಿ. ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ಡಿಕೆಶಿ ವಿರುದ್ಧ ಆರೋಪ. ಅವರು ಮೈಸೂರು…

Read More »
Top News

ಅಂಧ ಪ್ರಯಾಣಿಕ ಕೈತೋರಿದರೂ ನಿಲ್ಲದ BMTC

ಬೆಂಗಳೂರು:ಅಗಸ್ಟ್ 2 ರಂದು ರಾತ್ರಿ 8.30ರ ಸಮಯದಲ್ಲಿ ವಿಕಲಚೇತನನೋರ್ವ ಕೈತೋರಿಸಿದರೂ ಬಸ್ ನಿಲ್ಲಿಸದೆ ಚಲಾಯಿಸಿಕೊಂಡು ಹೋದ ಘಟನೆ ವೈಯಾಲಿಕಾವಲ್​ ಬಸ್​ ನಿಲ್ದಾಣದ ಬಳಿ ನಡೆದಿದೆ. ಅಂದು ರಾತ್ರಿ…

Read More »
Top News

AC ರಜನೀಕಾಂತ್​ಗೆ ಲೋಕಾಯುಕ್ತ ಬುಲಾವ್​!

ಬೆಂಗಳೂರು: ವಿಶೇಷ ತಹಸೀಲ್ದಾರ್​ ನಾಗರಾಜ್​ ಅವರ ಮನೆಯ ಮೇಲೆ ಲೋಕಾಯುಕ್ತ ದಾಳಿಗೆ ಸಂಬಂಧಪಟ್ಟಂತೆ ಬೆಂಗಳೂರು ದಕ್ಷಿಣ ತಾಲೂಕು AC ರಜನೀಕಾಂತ್​ಗೆ ಬುಲಾವ್​ ನೀಡಿದೆ. ನೆನ್ನೆ ಇಡೀ ದಿನ…

Read More »
Top News

ಮೈಸೂರಿಗೆ ಪಾದಯಾತ್ರೆ; ಹೊಸ ಜೋಡೆತ್ತುಗಳ ಉದಯ!

ಸಿದ್ಧರಾಮಯ್ಯನವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ & ಜೆಡಿಎಸ್​ ಮೈತ್ರಿ ಪಕ್ಷಗಳು ಮೈಸೂರು ಪಾದಯಾತ್ರೆಯನ್ನು ಆರಂಭಿಸಿವೆ. ಈ ಪಾದಯಾತ್ರೆಯಲ್ಲಿ ಭಾರತೀಯ ಜನತಾಪಕ್ಷದ ರಾಜ್ಯಾಧ್ಯಕ್ಷ ವಿ.ವೈ. ವಿಜಯೇಂದ್ರ ಹಾಗೂ ನಿಖಿಲ್​…

Read More »
Top News

ಪಶ್ಚಿಮ ಘಟ್ಟ ಒತ್ತುವರಿ ಮಾಡಿ ವಾಣಿಜ್ಯ ಚಟುವಟಿಕೆಗೆ ಅವಕಾಶವಿಲ್ಲ- ಈಶ್ವರ್​ ಖಂಡ್ರೆ

10 ಜಿಲ್ಲೆಗಳಲ್ಲಿ ಅಕ್ರಮವಾಗಿ ತಲೆಯೆತ್ತಿರುವ ರೆಸಾರ್ಟ್ಸ್ & ಸ್ಟೇ ಹೋಂಗಳ ಅರಣ್ಯ ಒತ್ತುವರಿ ತೆರವು ಮಾಡಲು ಪಶ್ಚಿಮ ಘಟ್ಟ ಅರಣ್ಯ ಒತ್ತುವರಿ ತೆರವು ಕಾರ್ಯಾಪಡೆ ರಚಿಸುವುದಾಗಿ ಪರಿಸರ…

Read More »
Top News

ಕುಡಿದ ಮತ್ತಿನಲ್ಲಿ ಪತ್ನಿ ಕತ್ತು ಕೊಯ್ದ ಪತಿ

ಕುಂದಾಪುರ: ಕುಡಿತ ಮತ್ತಿನಲ್ಲಿ ತನ್ನ ಪತ್ನಿಯ ಕತ್ತು ಕೊಯ್ದು, ಬಳಿಕ ಕೈಯಲ್ಲಿ ಕತ್ತಿ ಹಿಡಿದು ನರ್ತಿಸುತ್ತಿದ್ದ ಪತಿಯನ್ನು ಬಂಧಿಸಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಸ್ರೂರಿನಲ್ಲಿ…

Read More »
Top News

ಪಿಎಸ್​ಐ ಆತ್ಮಹತ್ಯೆ ಖಂಡಿಸಿ ಜನರ ಆಕ್ರೋಶ

ಕೊಪ್ಪಳ: ಪಿಎಸ್‌ಐ ಪರಶುರಾಮ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಟಗಿ ತಾಲೂಕಿನ‌ ಸೋಮನಾಳ ಗ್ರಾಮದ ಪ್ರೌಢಶಾಲೆ ಆವರಣದಲ್ಲಿ ಪರಶುರಾಮ ಮೃತದೇಹದ ಬಳಿ ಪ್ರತಿಭಟನೆ ಮಾಡುತ್ತಿದ್ದಾರೆ. ಪರಶುರಾಮ ಆತ್ಮಹತ್ಯೆಗೆ ಕಾರಣರಾದ…

Read More »
Top News

10 ತಿಂಗಳು ಸರ್ಕಾರ ಮುಂದುವರೆಯಲಿ ನೋಡೋಣ : ಹೆಚ್​ಡಿಕೆ

ಬೆಂಗಳೂರು: 10 ವರ್ಷ ನಾವೇ ಸರ್ಕಾರದಲ್ಲಿ ಇರುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ಆದರೆ ಈ ಸರ್ಕಾರ 10 ತಿಂಗಳು ಮುಂದುವರೆಯಲಿ ನೋಡೋಣ. ನಿಮ್ಮ ಪಾಪದ ಕೊಡ…

Read More »
Top News

ಶಾಸಕರು ಹಣ ಕೇಳಿದ್ದಕ್ಕೆ ಪಿಎಸ್‌ಐ ಸಾವು: ಅಶೋಕ್‌ ಹೇಳಿಕೆ

ಬೆಂಗಳೂರು: ಶಾಸಕರು ಹಣ ಕೇಳಿದ್ದಕ್ಕೆ ಒತ್ತಡದಿಂದಾಗಿ ಯಾದಗಿರಿ ಪಿಎಸ್‌ಐ ಪರಶುರಾಮ್‌ ಸಾವನ್ನಪ್ಪಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ್‌ ಕಿಡಿಕಾರಿದ್ದಾರೆ. ಯಾದಗಿರಿ ಪಿಎಸ್‌ಐ ಪರಶುರಾಮ್‌ ಸಾವು ಪ್ರಕರಣಕ್ಕೆ…

Read More »
Top News

ಸಂಕಷ್ಟದಲ್ಲಿದ್ದ ಕುಟುಂಬಕ್ಕೆ ಕಾವಲಾಗಿ ನಿಂತ ಗಜರಾಜ

ಕೇರಳ : ವಯನಾಡು ಭೀಕರ ಭೂಕುಸಿತದಿಂದ ಇಡೀ ಊರಿಗೆ ಊರೇ ಸ್ಮಶಾನವಾಗಿತ್ತು. ಇತ್ತ ಸಾಗಬೇಕಾದ ದಿಕ್ಕು ಗೊತ್ತಿಲ್ಲ. ಸಾವು ಕಣ್ಮುಂದೆ ಕೈಚಾಚಿ ನಿಂತಾಗ ಮನಕಲಕುವ ಸನ್ನಿವೇಶವೊಂದು ನಡೆದಿದೆ.…

Read More »
Top News

ಆಡಿ ಕಾರು ಮರಕ್ಕೆ ಡಿಕ್ಕಿ : ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಕೋಲಾರ: ಆಡಿ ಕಾರೊಂದು ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಉಂಟಾದ ಪರಿಣಾಮ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವ ಬಚಾವಾದ ಘಟನೆ ಕೋಲಾರ ಹೊರವಲಯದಲ್ಲಿ ನಡೆದಿದೆ. ಬಂಗಾರಪೇಟೆ…

Read More »
Top News

ರಾಜೀನಾಮೆಗೆ ಆಗ್ರಹಿಸಿ ದೋಸ್ತಿಗಳ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ದೋಸ್ತಿಗಳು ಮೈಸೂರು ಚಲೋ ಆರಂಭಿಸಿದ್ದಾರೆ. ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ…

Read More »
Top News

ವರ್ಗಾವಣೆ ದಂಧೆಗೆ ಪಿಎಸ್ಐ ಬಲಿ

ಯಾದಗಿರಿ: ವರ್ಗಾವಣೆಗಾಗಿ ಪಣತೊಟ್ಟು ಕಳೆದುಕೊಂಡಿದ್ದ ಯಾದಗಿರಿಯ PSI ಪರಶುರಾಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಹಿಂದೆ ಶಾಸಕ ಚೆನ್ನಾರೆಡ್ಡಿ ಹಾಗೂ ಅವರ ಪುತ್ರನ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎಂದು PSIಪತ್ನಿ…

Read More »
Top News

ಶ್ರೀಗಳ ಗದ್ದಿಗೆಗೆ ಕೈ ಮುಗಿದು ಆಶೀರ್ವಾದ ಪಡೆದ ನಟ ದ್ರುವ ಸರ್ಜಾ

ಚಿತ್ರದುರ್ಗ:ನಗರದ ಹೊರ ವಲಯದಲ್ಲಿರುವ ಮುರುಘಾ ಮಠಕ್ಕೆ ಭೇಟಿ ನೀಡಿ ಶ್ರೀಗಳು ಹಾಗೂ ಹಿರಿಯ ಶ್ರೀಗಳ ಗದ್ದಿಗೆಗೆ ಕೈ ಮುಗಿದು ನಟ ದ್ರುವ ಸರ್ಜಾ ಆಶೀರ್ವಾದ ಪಡೆದರು. ಮಾರ್ಟಿನ್…

Read More »
Top News

ಹ್ಯಾಟ್ರಿಕ್​ ಪದಕದತ್ತ ಶೂಟರ್ ಮನು ಭಾಕರ್

ಪ್ಯಾರಿಸ್: 2024ರ ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಈಗಾಗಲೇ ಪದಕ ಗೆದ್ದು ಇತಿಹಾಸ ನಿರ್ಮಿಸಿರುವ ಭಾರತದ ಯುವ ಶೂಟರ್ ಮನು ಭಾಕರ್ ಮತ್ತೊಂದು ಪದಕದ ಗುರಿಯಿಟ್ಟಿದ್ದಾರೆ. ಅವರು ಭಾಗವಹಿಸಿದ ಮೂರನೇ…

Read More »
Top News

ವಾರ್ತಾಧಿಕಾರಿ ಮಮತ ಇನ್ನಿಲ್ಲ

ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಎಂ ಆರ್ ಮಮತ(47) ಅವರು ಇಂದು ನೆಲಮಂಗಲ ಬಳಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪ್ರಸಕ್ತ ತುಮಕೂರು…

Read More »
Top News

BBMPಯಿಂದ 3,065 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) 2023-24ನೇ ಸಾಲಿನಲ್ಲಿ ಏಪ್ರಿಲ್ 1 ರಿಂದ ಜುಲೈ 31 ರವರೆಗೆ 3,065 ಕೋಟಿ ರೂಪಾಯಿ ಆಸ್ತಿ ತೆರಿಗೆ ಸಂಗ್ರಹಿಸಿದೆ ಎಂದು ಬಿಬಿಎಂಪಿ…

Read More »
Top News

ನಾಳೆ ಭ್ರಷ್ಟಾಚಾರ ವಿರುದ್ಧದ ದಂಡಯಾತ್ರೆ: ಅಶೋಕ್ ಹೇಳಿಕೆ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು, ನಾಳೆಯಿಂದ ಬೆಂಗಳೂರಿನಿಂದ…

Read More »
Top News

ಬಿಜೆಪಿಯಿಂದ ರಾಜ್ಯಪಾಲರ ಬಳಕೆ: ಪರಂ

ರಾಮನಗರ: ರಾಜ್ಯದ ಜನತೆ 136 ಸ್ಥಾನಗಳನ್ನು ಗೆಲ್ಲಿಸಿ ಆಶೀರ್ವಾದ ಮಾಡಿರುವ ಸರ್ಕಾರವನ್ನು ಬಿಜೆಪಿಯವರು ರಾಜ್ಯಪಾಲರನ್ನು ಇಟ್ಟುಕೊಂಡು ಹೆದರಿಸುತ್ತಿದ್ದಾರೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ್ ಅವರು ಹೇಳಿದರು. ಬಿಡದಿಯಲ್ಲಿ ನಡೆದ…

Read More »
Top News

ಬಿಜೆಪಿ-ಜೆಡಿಎಸ್ ಪಾದಯಾತ್ರೆ ನಿರ್ಧಾರ : ಪರಮೇಶ್ವರ್

ಬೆಂಗಳೂರು: ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದರು.…

Read More »
Top News

ಇಡಿ ದಾಳಿ ರಾಜಕೀಯ ಪ್ರೇರಿತ : ರಾಹುಲ್ ಗಾಂಧಿ

ನವದೆಹಲಿ: ಸಂಸತ್ತಿನಲ್ಲಿ ‘ಚಕ್ರವ್ಯೂಹ’ದ ಹೇಳಿಕೆ ನೀಡಿದ ನಂತರ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ ದಾಳಿ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

Read More »
Top News

ಕೊಡಗು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಭೇಟಿ

ಮಡಿಕೇರಿ: ಪ್ರವಾಹ ಹಾಗೂ ಮಳೆ ಹಾನಿಯಿಂದ ತತ್ತರಿಸಿರುವ ಜಿಲ್ಲೆಗೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ, ಮಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡಲಿದ್ದಾರೆ. ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಆಗಿರುವ…

Read More »
Top News

ಪಾದಯಾತ್ರೆಗೆ ಬೆಂಗಳೂರಿನಲ್ಲಿ ಅವಕಾಶ ಇಲ್ಲ :ದಯಾನಂದ್

ಬೆಂಗಳೂರು: ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಶನಿವಾರದಿಂದ ಮೈಸೂರು ಚಲೋ ಪಾದಯಾತ್ರೆ ಹಮ್ಮಿಕೊಂಡಿವೆ. ಆದರೆ, ತಮಗೆ ಈ ಬಗ್ಗೆ…

Read More »
Top News

ವಿಜಯೇಂದ್ರ, ರಾಧಾಮೋಹನ್ ದಾಸ್ ,ಜೋಶಿ ಜಂಟಿ ಸುದ್ದಿಗೋಷ್ಟಿ

ನವದೆಹಲಿ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಕಾರಣಕ್ಕಾಗಿ ಬಿಜೆಪಿ-ಜೆಡಿಎಸ್ ಜಂಟಿಯಾಗಿ ನಡೆಸಬೇಕಿದ್ದ ಮುಡಾ ಸೈಟ್ ಕುರಿತಾದ ಮೈಸೂರು ಚಲೋ ರದ್ದಾಗಬಹುದಾದ ಸನ್ನಿವೇಶ ಸೃಷ್ಟಿಯಾಗಿದೆ. ಪಾದಯಾತ್ರೆಯ ಸಿದ್ಧತೆಯಲ್ಲಿ,…

Read More »
Top News

ದರ್ಶನ್‌ ಮತ್ತು ಗ್ಯಾಂಗ್​ಗೆ ಜೈಲೇ ಗತಿ – ಆಗಸ್ಟ್‌ 14ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಗೆ ಕೋರ್ಟ್​

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್ ಅಂಡ್ ಗ್ಯಾಂಗ್‌ನ ನ್ಯಾಯಾಂಗ ಬಂಧ ಅವಧಿಯನ್ನು ಕೋರ್ಟ್‌ ಆಗಸ್ಟ್‌ 14 ರವರೆಗೆ ವಿಸ್ತರಿಸಿದೆ. ಪ್ರಕರಣದ ಎಲ್ಲಾ ಆರೋಪಿಗಳನ್ನು…

Read More »
Top News

ಮುಡಾ ಹಗರಣದಿಂದ ಸಿಎಂ ಪರವಾಗಿ ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿ ಸಿಎಂಗೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ನೋಟಿಸ್…

Read More »
Top News

ಭಾರತಕ್ಕೆ ಮೂರನೇ ಪದಕ ಗೆದ್ದು ಕೊಟ್ಟ ಸ್ವಪ್ನಿಲ್ ಕುಸಾಲೆ

ಪ್ಯಾರಿಸ್ ಒಲಿಂಪಿಕ್ಸ್​ನಲ್ಲಿ ಪುರುಷರ 50 ಮೀ ರೈಫಲ್ 3 ಸುತ್ತಿನಲ್ಲಿ ಸ್ವಪ್ನಿಲ್ ಕುಸಾಲೆ ಕಂಚಿನ ಪದಕ ಗೆದ್ದಿದ್ದಾರೆ. 8 ಮಂದಿ ಒಳಗೊಂಡಿದ್ದ ಫೈನಲ್ ಸುತ್ತಿನಲ್ಲಿ ಒಟ್ಟು 451.4…

Read More »
Top News

ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ: ನಿಖಿಲ್ ಕುಮಾರ ಸ್ವಾಮಿ

ಮಂಡ್ಯ:  ವಯನಾಡಿನಲ್ಲಿ ಗುಡ್ಡ ಕುಸಿತ ದುರಂತದಲ್ಲಿ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಲೀಲಾವತಿ ಹಾಗೂ ನಿಹಾಲ್ ಮೃತಪಟ್ಟಿದರು. ಇಂದು ಶಾಸಕಾಂಗ ಪಕ್ಷದ ನಾಯಕರಾದ ಶ್ರೀ…

Read More »
Top News

ರಕ್ತದಾನವೇ ಶ್ರೇಷ್ಠದಾನ, ಕೊಪ್ಪಳದಲ್ಲಿ ನಾಯಿಯಿಂದ ಈ ಮಾತು ಸಾಬೀತು!

ಕೊಪ್ಪಳ: ರಕ್ತದಾನ ಶ್ರೇಷ್ಟದಾನ ಅಂತಾರೆ. ಆದರೆ ಇತ್ತೀಚೆಗೆ ಸೂಕ್ತ ಸಮಯದಲ್ಲಿ ಅವಶ್ಯವಿರುವ ರಕ್ತ ಸಿಗದೇ ಅನೇಕರು ಮೃತಪಡುತ್ತಿರೋ ಘಟನೆಗಳು ಮೇಲಿಂದ ಮೇಲೆ ನಡೆಯುತ್ತಲೇ ಇವೆ. ಮನುಷ್ಯರೇ ಮನುಷ್ಯರಿಗೆ…

Read More »
Top News

ಒಳಮೀಸಲಾತಿಗೆ ಸುಪ್ರೀಂ ಅಸ್ತು

ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ನೀಡಲಾಗಿರುವ ಮೀಸಲಾತಿಯ ಒಳಗಡೆಯೇ ಮೀಸಲಾತಿ ನೀಡಲು ಸುಪ್ರೀಂ ಕೋರ್ಟ್‌ ಒಪ್ಪಿಗೆ ನೀಡಿದೆ. ಒಳ ಮೀಸಲಾತಿ ಕಾನೂನು ಬದ್ಧ ಎಂದು ಹೇಳುವ…

Read More »
Top News

ಮನೆ ನೆಲಸಮ ಆಗೋಯ್ತು, ದೊಡ್ಡ ಮನಸ್ಸು ಮಾಡಿ ಸಹಾಯ ಮಾಡಿ ಸಾಹೇಬ್ರೆ

ವಯನಾಡು: ʻʻ18 ವರ್ಷದವಳಿದ್ದಾಗ ಒಂದೂವರೆ ವರ್ಷದ ಮಗುವನ್ನು ಕಂಕುಳಲ್ಲಿ ಎತ್ತಿಕೊಂಡು ಊರು ಬಿಟ್ಟೆ, ಸ್ವಂತ ಮನೆ ಕಟ್ಟಿದ್ದೆ. ಈಗ ಮನೆ ನೀರಲ್ಲಿ ಕೊಚ್ಚಿ ಹೋಯ್ತು, ಮಕ್ಕಳನ್ನೂ ಹೊತ್ಕೊಂಡು…

Read More »
Top News

ನೋಡು ನೋಡುತ್ತಲೇ ನೂರು ಜನ ಸಮಾಧಿ!

ಮೇಪ್ಪಾಡಿ: ಕೇರಳದ ವಯನಾಡಿನಲ್ಲಿ ಜಲಪ್ರಳಯ ಉಂಟಾಗಿದೆ. ಇಡೀ ಊರಿಗೆ ಊರೇ ಸ್ಮಶಾನವಾಗಿದೆ. ಮನೆ, ಮಠ, ಜೀವ ಎಲ್ಲವು ಕ್ಷಣಾರ್ಧದಲ್ಲಿ ಸಮಾಧಿಯಾಗಿವೆ. ಇಲ್ಲೊಂದು ಊರು ಇತ್ತಾ? ಇಲ್ಲಿ ನೂರಾರು…

Read More »
Top News

ಅಂಕಿತಾ ಅಮರ್‌ ನಟನೆಯ ‘ಹೇಳು ಗೆಳತಿ’ ಎಂದು ಹಾಡಿಗೆ ಕೇಳುಗರು ಫಿದಾ ಆಗಿದ್ದಾರೆ

ವಿಹಾನ್, ಅಂಕಿತಾ ಅಮರ್ ನಟನೆಯ ‘ಇಬ್ಬನಿ ತಬ್ಬಿದ ಇಳೆಯಲಿ’ ಸಿನಿಮಾದ ಮತ್ತೊಂದು ಹಾಡು ಬಿಡುಗಡೆಯಾಗಿದೆ. ಚಂದ್ರಜಿತ್ ಬೆಳಿಯಪ್ಪ ನಿರ್ದೇಶನವಿರುವ ಈ ಸಿನಿಮಾದ ‘ಹೇಳು ಗೆಳತಿ’ ಎಂಬ ಮೆಲೋಡಿ…

Read More »
Top News

ಬೆಂಗಳೂರು, ನೀರಾವರಿ ಅಭಿವೃದ್ಧಿಗೆ ಹೆಚ್ಚಿನ ಅನುದಾನಕ್ಕೆ ಪ್ರಧಾನಿ ಮೋದಿ ಅವರ ಬಳಿ ಬೇಡಿಕೆ: ಡಿಸಿಎಂ ಡಿ.ಕೆ.ಶಿವಕುಮಾರ್

ದೆಹಲಿ: “ಗಿಫ್ಟ್ ಸಿಟಿ ಮಾದರಿಯಲ್ಲಿ ಬೆಂಗಳೂರನ್ನು ಪರಿಗಣಿಸಬೇಕು ಎಂದು ಮನವಿ ಮಾಡಲಾಗಿತ್ತು. ಇದು ಸಾಧ್ಯವಾಗದ ಕಾರಣಕ್ಕೆ ಸುರಂಗ ರಸ್ತೆ, ಸಿಗ್ನಲ್ ಮುಕ್ತ ರಸ್ತೆ, ಪ್ರಮುಖ ರಸ್ತೆಗಳು ಮತ್ತು…

Read More »
Top News

ಇಂದಿನಿಂದ ಮುಂದಿನ ಮೂರು ದಿನ ಭಾರಿ ಮಳೆಉಯಾಗುವ ಮುನ್ಸೂಚನೆ: ಮಳೆ ಅಲರ್ಟ್​ ನೀಡಿದ ಹವಾಮಾನ ಇಲಾಖೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಲವುಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಮತ್ತೆ ಚುರುಕು ಪಡೆದಿದೆ. ಹಾಗೇಯೆ ಇಂದು ಇನ್ನೂ ಕೆಲವೇ ಕ್ಷಣಗಳಲ್ಲಿ ಈ ಭಾಗಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಲ್ಲುವ…

Read More »
Top News

ಸಿದ್ದರಾಮಯ್ಯ ವಿರುದ್ದ ಬಿಜೆಪಿ, ಜೆಡಿಎಸ್ ಷಡ್ಯಂತ್ರ; ಹಿಂದುಳಿದ ವರ್ಗಗಳಿಂದ ಎಚ್ಚರಿಕೆ ಸಮಾವೇಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ನಡೆಸುತ್ತಿರುವ ಬಿಜೆಪಿ- ಜೆಡಿಎಸ್ ವಿರುದ್ದ ಕುರುಬ ಸಮುದಾಯ ಹಾಗೂ ಹಿಂದುಳಿದ ವರ್ಗಗಳ ಸಮುದಾಯದವರು ರಾಜ್ಯದೆಲ್ಲೇಡೆ ಸಿಡಿದೇಳಬೇಕಾಗುತ್ತದೆ ಎಂದು ಕರ್ನಾಟಕ ಪ್ರದೇಶ…

Read More »
Top News

ಮುಖ್ಯಮಂತ್ರಿಗಳ‌ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ವಯನಾಡಿಗೆ

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಅವರು ಪ್ರವಾಹ ಪೀಡಿತ ವಯನಾಡಿಗೆ ತೆರಳಿದ್ದಾರೆ. ಪ್ರವಾಹ ಪೀಡಿತ ಪ್ರದೇಶದಲ್ಲಿ ಪರಿಹಾರ ಕಾರ್ಯಗಳು, ಸಂತ್ರಸ್ಥರ…

Read More »
Top News

‘ಸರ್ದಾರ್ 2’ ಸಿನಿಮಾ ರಿಜೆಕ್ಟ್ ಮಾಡಿದ: ಶ್ರೀಲೀಲಾ

ಕನ್ನಡದ ನಟಿ ಶ್ರೀಲೀಲಾ ಸದ್ಯ ಟಾಲಿವುಡ್ ಅಂಗಳದ ಸೆನ್ಸೇಷನ್ ಹೀರೋಯಿನ್ ಆಗಿದ್ದಾರೆ. ಹೀಗಿರುವಾಗ ತಮಿಳಿನ ಸಿನಿಮಾವೊಂದರ ವಿಚಾರವಾಗಿ ನಟಿ ಸದ್ದು ಮಾಡುತ್ತಿದ್ದಾರೆ. ಕಾರ್ತಿ ನಟನೆಯ ಚಿತ್ರವೊಂದನ್ನು ನಟಿ…

Read More »
Top News

ಜನರಿಗೆ ಸತ್ಯ ತಿಳಿಸಲು ಪಾದಯಾತ್ರೆಯ ಉದ್ದೇಶ: ಸಿ.ಟಿ.ರವಿ

ಬೆಂಗಳೂರು: ಜನರಿಗೆ ಸತ್ಯವನ್ನು ಹೇಳುವುದೇ ಪಾದಯಾತ್ರೆಯ ಉದ್ದೇಶ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ನಡೆದ ಮೈಸೂರು ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಸಂದರ್ಭದಲ್ಲಿ…

Read More »
Top News

ಬೆತ್ತಲೆಯಾಗಿ ಜಗಳವಾಡಿದ ದಂಪತಿ; ಸಾಮಾಜಿಕ ಜಾಲತಾಣದಲ್ಲಿ ಜನರ ಆಕ್ರೋಶ

ನಾಗ್ಪುರ: ನಾಗ್ಪುರದ ಲಕ್ಷ್ಮೀನಗರ ಪ್ರದೇಶದ ಬೀದಿಗಳಲ್ಲಿ ಬೆತ್ತಲೆಯಾಗಿ ಓಡೆದಾಡುತ್ತಿರುವ ದಂಪತಿಗಳ ವಿಡಿಯೋ ವೈರಲ್ ಆಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಜನನಿಬಿಡ ಪ್ರದೇಶವಾದ ಲಕ್ಷ್ಮೀನಗರ…

Read More »
Top News

ದೇವಸ್ಥಾನ ಸಮಿತಿ ರಚನೆಗೆ ಸುಪ್ರೀಂಕೋರ್ಟ್​​ ಗ್ರೀನ್ ಸಿಗ್ನಲ್: ಗೋಕರ್ಣ ಮಹಾಬಲೇಶ್ವರ್

ಬೆಂಗಳೂರು : ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ ನೇತೃತ್ವದ ಸಮಿತಿಯ ವರದಿಯನ್ನು ಸುಪ್ರೀಂಕೋರ್ಟ್​ ಒಪ್ಪಿಕೊಂಡಿದ್ದು, ವರದಿ ಆಧರಿಸಿ ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸಮಿತಿ ರಚನೆ ಬಗ್ಗೆ ನಿರ್ದೇಶನ ನೀಡಿದೆ.…

Read More »
Top News

ಪದಕದ ಭರವಸೆ ಮೂಡಿಸಿದ ಮನು ಭಾಕರ್- ಸರಬ್ಜೋತ್ ಸಿಂಗ್

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ದೇಶಕ್ಕೆ ಮೊದಲ ಪದಕ ಗೆದ್ದುಕೊಟ್ಟ ಶೂಟರ್ ಮನು ಭಾಕರ್ ಮತ್ತೊಂದು ಪದಕ ಗೆಲ್ಲುವ ಸನಿಹದಲ್ಲಿದ್ದಾರೆ. 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ದೇಶಕ್ಕೆ ಕಂಚಿನ…

Read More »
Top News

ಕಂಚು ಗೆದ್ದ ಮನು ಭಾಕರ್ ಜೊತೆ ಪ್ರಧಾನಿ ಮೋದಿ ಮಾತು; ಸಂಭಾಷಣೆಯ ವಿಡಿಯೋ ಇಲ್ಲಿದೆ

2024 ಪ್ಯಾರಿಸ್ ಒಲಿಂಪಿಕ್ಸ್‌ನ 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಸ್ಟಾರ್ ಶೂಟರ್ ಮನು ಭಾಕರ್ ಕಂಚಿನ ಪದಕ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ. ಇದರೊಂದಿಗೆ ಈ…

Read More »
Top News

ಮಗಳ ಸಾವಿನ ನೋವಿನ ನಡುವೆಯೂ ಅಂಗಾಂಗ ದಾನ- ಸಾರ್ಥಕತೆ ಮೆರೆದ ಪೋಷಕರು

ತುಮಕೂರು: ಅಂಗಾಂಗ ದಾನ ಮಾಡುವ ಮೂಲಕ ಮಗಳ ಸಾವಿನ ನೋವಿನಲ್ಲೂ ಪೋಷಕರು ಸಾರ್ಥಕತೆ ಮರೆದು ಮತ್ತೊಂದು ಜೀವಕ್ಕೆ ಬೆಳಕಾಗಿದ್ದಾರೆ. ತಿಪಟೂರು ನಗರದ ಹಳೇಪಾಳ್ಯದ ನಿವಾಸಿ 12 ವರ್ಷದ…

Read More »
Top News

ಕೆಆರ್‌ಎಸ್‌ ಭರ್ತಿ: ಮೂರನೇ ಬಾರಿ ಬಾಗಿನ ಅರ್ಪಿಸಿದ ಸಿಎಂ

ಮಂಡ್ಯ: ಕೃಷ್ಣ ರಾಜ ಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ  ಡಿಸಿಎಂ ಡಿಕೆ ಶಿವಕುಮಾರ್‌ ಬಾಗಿನ ಅರ್ಪಿಸಿದರು. ಐರಾವತ ಬಸ್ಸಿನ ಮೂಲಕ ಸಚಿವರೊಂದಿಗೆ ಕೆಆರ್‌ಎಸ್‌ಗೆ …

Read More »
Top News

Paris Olympics 2024; ಭಾರತಕ್ಕೆ ಮೊದಲ ಕಂಚಿನ ಪದಕ: ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚು ಗೆದ್ದ ಮನು ಭಾಕರ್

33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್​ನ ಎರಡನೇ ದಿನ ಭಾರತಕ್ಕೆ ಶುಭ ಸುದ್ದಿ ಸಿಕ್ಕಿದೆ. ಈ ಮಹಾ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕದ ಖಾತೆಯನ್ನು ತೆರೆದಿದೆ. ಮಹಿಳೆಯರ 10…

Read More »
Top News

ನ್ಯಾಚುರಲ್ ಸ್ಟಾರ್ ನಾನಿ ಸಿನಿಮಾದಲ್ಲಿ ‘ಕೆಜಿಎಫ್’ ನಟಿ

ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾಗಳ ಸಕ್ಸಸ್ ನಂತರ ಸೌತ್ ಸಿನಿಮಾಗಳಲ್ಲಿ ಶ್ರೀನಿಧಿ ಶೆಟ್ಟಿ ಬ್ಯುಸಿಯಾಗಿದ್ದಾರೆ. ಸದ್ಯ ನಾನಿ ನಟನೆಯ ಸಿನಿಮಾಗೆ ಶ್ರೀನಿಧಿ ಶೆಟ್ಟಿ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ…

Read More »
Top News

ಘಟಪ್ರಭಾ ನದಿಯ ಪ್ರವಾಹಕ್ಕೆ ಮಸಗುಪ್ಪಿ ಗ್ರಾಮ ಜಲಾವೃತ

ಬೆಳಗಾವಿ: ಘಟಪ್ರಭಾ ನದಿಯ ಪ್ರವಾಹದ ಅಬ್ಬರಕ್ಕೆ ಬೆಳಗಾವಿಯ  ಮಸಗುಪ್ಪಿ ಗ್ರಾಮ ಸಂಪೂರ್ಣವಾಗಿ ಜಲಾವೃತವಾಗಿದೆ. ಸಾವಿರಾರು ಮನೆಗಳ ಸುತ್ತಮುತ್ತ ಸಾಗರ ರೀತಿಯಲ್ಲಿ ನೀರು ಆವರಿಸಿಕೊಂಡಿದೆ. ಮಸಗುಪ್ಪಿ ಗ್ರಾಮದ ಸುತ್ತಮುತ್ತ ಗ್ರಾಮದ…

Read More »
Back to top button