freedomtvkannada

ವಿಶೇಷ

RCB ಅಭಿಮಾನಿಯ ರಕ್ತದಲ್ಲಿ ಮೂಡಿ ಬಂದ ಕೊಹ್ಲಿ ಚಿತ್ರ…

ಬಾಗಲಕೋಟೆ : ಆರ್​ಸಿಬಿ ತಂಡದ ಅಭಿಮಾನಿಯೊಬ್ಬ  ರಕ್ತದಲ್ಲಿ ಕೋಹ್ಲಿ ಚಿತ್ರ ಬಿಡಿಸಿದ್ದಾನೆ. ಬಾಗಲಕೋಟೆ ಜಿಲ್ಲೆಯ ರನ್ನಬೆಳಗಲಿಯ ಚಿತ್ರಕಲಾವಿದ ಶಿವಾನಂದ ನೀಲನ್ನವರ ರನ್ನಬೆಳಗಲಿಯ ಎಸ್‌ಸಿಪಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕರಾಗಿದ್ದಾರೆ.…

Read More »
Freedom TV

‘ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ’ ಚಿತ್ರದಲ್ಲಿ ನಟಿಸುತ್ತಿರುವುದಕ್ಕೆ ಖುಷಿಯಾಗಿದೆ : ನಾಟ ದೀಕ್ಷಿತ್ ಶೆಟ್ಟಿ

ಬೆಂಗಳೂರು: ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿರುವ ಅಭಿಷೇಕ್ ನಿರ್ದೇಶನದ ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ (ಬಿಒಬಿ) ಚಿತ್ರದಲ್ಲಿ ಮೊದಲಿಗೆ ಅಜಯ್‌ ರಾವ್ ಅವರನ್ನು ನಾಯಕನಾಗಿ ತೋರಿಸಲಾಗಿತ್ತು.…

Read More »
ರಾಜಕೀಯ

ಸಿಎಂ ಸಿದ್ದರಾಮಯ್ಯರನ್ನು ʻಸೋಮಾರಿ ಸಿದ್ದುʼ ಎಂದ ನಟ ಅಹಿಂಸ ಚೇತನ್‌!

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್ಗಳಿಗೆ ಬಾಬಾಸಾಹೇಬ್ ಅವರ ‘ಅನೀಹಿಲೇಷನ್ ಆಫ್ ಕಾಸ್ಟ್’ ಕೃತಿಯ ಪ್ರತಿಯನ್ನು ಉಡುಗೊರೆಯಾಗಿ ಸಿಎಂ…

Read More »
ವೈರಲ್ ನ್ಯೂಸ್

ಪೆಟ್ರೋಲ್‌ ಬಂಕ್‌ನಲ್ಲಿ ನಿಂತಿದ್ದ ಲಾರಿಗೆ ಬೆಂಕಿಯನ್ನು ಆರಿಸಿದ ಉದ್ಯೋಗಿ! ವಿಡಿಯೋ ವೈರಲ್‌

ಭುವನಗಿರಿ: ಹೆಚ್ಚುತ್ತಿರುವ ತಾಪಮಾನದ ನಡುವೆ ಬೈಕ್, ಕಾರು ಮತ್ತು ಇತರ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಅನೇಕ ಘಟನೆಗಳು ದೇಶದ ವಿವಿಧ ಭಾಗಗಳಿಂದ ಮುನ್ನೆಲೆಗೆ ಬಂದಿವೆ. ಇದಲ್ಲದೇ ಅತಿಯಾದ…

Read More »
ಸಿನಿಮಾ

ʻಅಶ್ವಿನಿ ದೊಡ್ಮನೆಯ ಅದೃಷ್ಟ ದೇವತೆ’: ತುಚ್ಛ ಪದ ಬಳಸಿದವರಿಗೆ ಭಾರೀ ತಿರುಗೇಟು!

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2024ರ 68ನೇ ಪಂದ್ಯದಲ್ಲಿ ಚೆನೈ ಸೂಪರ್​ ಕಿಂಗ್​ ವಿರುದ್ಧ 27 ರನ್‌ಗಳಿಂದ ಜಯಗಳಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

Read More »
ರಾಜಕೀಯ

ಪ್ರಯಾಣಿಕರನ್ನು ಹೊತ್ತು ಸಾಗುವ ವಿನೂತನ ‘ಪಲ್ಲಕ್ಕಿ’

ಬೆಂಗಳೂರು: ಪ್ರಯಾಣಿಕರನ್ನು ಇನ್ನು ಮುಂದೆ ‘ಪಲ್ಲಕ್ಕಿ’ಯಲ್ಲಿ ಹೊತ್ತು ಸಾಗಿಸುವ ತಯಾರಿಯಲ್ಲಿದೆ KSRTC. ಬರೋಬ್ಬರಿ 13.5 ಮೀ ಉದ್ದದ ಹವಾ ನಿಯಂತ್ರಿತ ಸ್ಲೀಪರ್ ಬಸ್ ಪರೀಕ್ಷಿಸಿ ಫಿದಾ ಆಗಿರುವ…

Read More »
ವೈರಲ್ ನ್ಯೂಸ್

ಯುವತಿಯನ್ನು ತೊಡೆಯ ಮೇಲೆ ಕೂರಿಸಿಕೊಂಡು ಯುವಕ ಜಾಲಿ ರೈಡ್‌!

ಬೆಂಗಳೂರು : ಪ್ರಿಯತಮೆಯನ್ನು ಟ್ಯಾಂಕ್‌ ಮೇಲೆ ಕೂರಿಸಿಕೊಂಡು ಕಿಸ್‌ ಮಾಡುತ್ತಲೇ ಬೈಕ್‌ ಓಡಿಸಿದ ಪ್ರಕರಣಗಳನ್ನು ಈ ಹಿಂದೆ ಓದಿದ್ದೀರಿ. ಇದೀಗ ಯುವಕನೊಬ್ಬ ಯುವತಿಯನ್ನು ತನ್ನ ತೊಡೆಯ ಮೇಲೆ…

Read More »
ಕ್ರಿಕೆಟ್

ಗೆದ್ದ ಬಳಿಕ ಧೋನಿ ಹುಡುಕಿಕೊಂಡು ಚೆನ್ನೈ ಡ್ರೆಸ್ಸಿಂಗ್‌ ರೂಮ್‌ಗೆ ಹೋದ ಕೊಹ್ಲಿ!

ಮೊದಲು ಬ್ಯಾಟಿಂಗ್‌ ಮಾಡಿದ ಆರ್‌‌ಸಿಬಿ ತಂಡವು ನಿಗದಿತ 20 ಓವರ್‌‌ಗೆ 5 ವಿಕೆಟ್‌‌ ನಷ್ಟಕ್ಕೆ 218 ರನ್‌ಗಳ ಬೃಹತ್‌ ಮೊತ್ತ ಕಲೆಹಾಕಿತು. ಈ ಬೃಹತ್‌ ಮೊತ್ತ ಬೆನ್ನಟ್ಟಿದ…

Read More »
ಕ್ರಿಕೆಟ್

ಆರ್​ಸಿಬಿ ಗೆದ್ದ ತಕ್ಷಣ ಮೈದಾನದಲ್ಲೇ ಕಣ್ಣೀರಿಟ್ಟ ಕೊಹ್ಲಿ: ಅನುಷ್ಕಾ ಕಣ್ಣಲ್ಲೂ ಬಂತು ನೀರು

ಬೆಂಗಳೂರು : ಐಪಿಎಲ್ 2024ರ ಪ್ಲೇಆಫ್‌ಗಳ ನಾಲ್ಕು ತಂಡಗಳನ್ನು ನಿರ್ಧರಿಸಲಾಗಿದೆ. ರಾಯಲ್​ ಚಾಲೆಂಜರ್ಸ್​ ಬೆಂಗಳೂರು(RCB) ತನ್ನ ಕೊನೆಯ ಗುಂಪಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸೋಲಿಸುವ…

Read More »
ಕ್ರಿಕೆಟ್

ಐಪಿಎಲ್​ ಬೆಟ್ಟಿಂಗ್‌ನಿಂದ ಸೋತು ಯುವಕ ಸಾವಿಗೆ ಶರಣು!

ರಾಯಚೂರು: ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಘಟನೆ ನಡೆದಿದೆ. ಮಸ್ಕಿ…

Read More »
ಕ್ರಿಕೆಟ್

CSK ವಿರುದ್ದ ಪಂದ್ಯದಲ್ಲಿ ಗೆದ್ದು ಪ್ಲೇಆಫ್​ಗೇರಿದ RCB

ಐಪಿಎಲ್ 2024 ರ 68 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 27 ರನ್‌ಗಳಿಂದ ಮಣಿಸಿದೆ. ಈ…

Read More »
ಕ್ರಿಕೆಟ್

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಿಎಂ ಸಿದ್ದರಾಮಯ್ಯ ಪಂದ್ಯ ವೀಕ್ಷಣೆ

ಬೆಂಗಳೂರು: ನಗರದ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ತಂಡಗಳ ನಡುವೆ ನಿರ್ಣಾಯಕ ಪಂದ್ಯ ನಡೆಯುತ್ತಿದೆ. ಈ ಹೈವೋಲ್ಟೇಜ್ ಪಂದ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ,…

Read More »
ಕ್ರಿಕೆಟ್

RCB vs CSK: ಫಾಫ್‌ ಫಿಫ್ಟಿ, ಚೆನ್ನೈಗೆ 219 ರನ್‌ ಗುರಿ!

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್ ತಂಡಗಳು 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯ 68ನೇ…

Read More »
ಸಿನಿಮಾ

ಅನಿರುದ್ಧ ಜಟ್ಕರ್ ನಟನೆಯ ‘Chef ಚಿದಂಬರ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್!

ಬೆಂಗಳೂರು: ಜೊತೆ ಜೊತೆಯಲಿ ಧಾರಾವಾಹಿಯ ಮೂಲಕ ಖ್ಯಾತಿ ಗಳಿಸಿದ ಅನಿರುದ್ಧ ಜಟ್ಕರ್ ಐದು ವರ್ಷಗಳ ವಿರಾಮದ ನಂತರ ‘Chef ಚಿದಂಬರ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಮರಳಲು ಸಜ್ಜಾಗಿದ್ದಾರೆ.…

Read More »
ರಾಜಕೀಯ

ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮ್ಮನ್ನು ಮೆಗಾಸ್ಟಾರ್‌ ಮಾಡಲ್ಲ

 ಬೆಂಗಳೂರು: ಕನ್ನಡ ಸಿನಿಮಾದಿಂದ ಬಾಲಿವುಡ್ ಚಿತ್ರರಂಗದಲ್ಲಿ ಹೆಸರು ಮಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ ಅವರು ಹೊಸದಾಗಿ ಉದ್ಘಾಟನೆಗೊಂಡ ಅಟಲ್ ಸೇತು ಸೇತುವೆಯನ್ನು ಶ್ಲಾಘಿಸಿದ್ದಾರೆ. ಇದು ಮುಂಬೈನ ಸಾರಿಗೆ…

Read More »
Freedom TV

ಅಬಕಾರಿ ಇಲಾಖೆಯಲ್ಲಿ ನಡೆದಿರೋ ಕರ್ಮಕಾಂಡ : ನೀವೇ ನೋಡಿ!

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಅಡಿಷನಲ್ ಕಮಿಷನರ್ ಹುದ್ದೆ ರದ್ದು ಆಗಿದ್ಯಾಕೆ ಆಡಿಷನಲ್ ಕಮಿಷನರ್ ಬದಲಾಗಿ ಜಂಟಿ ಆಯುಕ್ತರ ಹುದ್ದೆ ರಚನೆ ಮಾಡಿ .ಇತಿಹಾಸದಲ್ಲೇ ಮೊದಲ ಬಾರಿಗೆ ಅಬಕಾರಿ ಇಲಾಖೆಯಲ್ಲಿ…

Read More »
ರಾಜಕೀಯ

ಬೆಂಗಳೂರಿಗರಿಗೆ ಸದ್ದಿಲ್ಲದೇ ಆಸ್ತಿ ತೆರಿಗೆ ಬರೆ..!

ಬೆಂಗಳೂರು: ಕಂದಾಯ ಅಧಿಕಾರಿಗಳು ಸದ್ದಿಲ್ಲದೇ ಆಸ್ತಿ ಮಾರ್ಗಸೂಚಿ‌ ಹೆಚ್ಚುವರಿ ದರವನ್ನು‌ ಸಂಗ್ರಹಿಸುತ್ತಿದ್ದಾರೆ. ಸರ್ಕಾರ ಅಕ್ಟೋಬರ್‌ 1ರಿಂದ ಶೇ.30ರಷ್ಟು ಆಸ್ತಿ ಮಾರ್ಗಸೂಚಿ ದರ ಹೆಚ್ಚಳ ಮಾಡಿದ್ದರೂ , ಸರಿಯಾಗಿ…

Read More »
ವೈರಲ್ ನ್ಯೂಸ್

ಕೊಚ್ಚಿ ಹೋಗುತ್ತಿದ್ದ ಶ್ವಾನವನ್ನು ಕಾಪಾಡಿದ ಯುವತಿ ವಿಡಿಯೋ ವೈರಲ್

ಈ ಸಮಾಜ ಎಷ್ಟೇ ಮುಂದುವರೆದಿದ್ದರೂ ಮನುಷ್ಯರಾದ ನಮ್ಮಲ್ಲಿ ಮಾನವೀಯತೆ, ದಯಾ ಗುಣ ಇಲ್ಲದಿದ್ದರೆ ಎಲ್ಲವೂ ವ್ಯರ್ಥ. ನಾವು ಮಾಡುವ ಸಣ್ಣ ಸಹಾಯ ಹಾಗೂ ಮಾನವೀಯ ಕಾರ್ಯ ಇನ್ನೊಬ್ಬರ…

Read More »
ರಾಜಕೀಯ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ಹೆಚ್‌ಡಿ ದೇವೇಗೌಡ ಫಸ್ಟ್‌ ರಿಯಾಕ್ಷನ್‌!

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬಂದು ಸುಮಾರು ಒಂದು ತಿಂಗಳಾಗುತ್ತಾ ಬಂದಿದೆ. ಇಲ್ಲಿಯವರೆಗೂ ಪ್ರಕರಣದ ಬಗ್ಗೆ ಒಂದೇ ಒಂದು…

Read More »
ಕ್ರಿಕೆಟ್

RCB ಗೆದ್ದರೂ CSKಗೆ ಪ್ಲೇಆಫ್ ಚಾನ್ಸ್​..!

ಐಪಿಎಲ್​ನ (IPL 2024) ರಣರೋಚಕ ಹೋರಾಟಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಮೇ 18) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ…

Read More »
ರಾಜ್ಯ

ನಮಾಜ್​ ಮುಗಿಸಿ ಈಜಲು ಹೋದ ಮೂವರು ನೀರು ಪಾಲು ; ಐವರು ಸಾವಿನ ದವಡೆಯಿಂದ ಬಚಾವ್‌!

ರಾಮನಗರ : ಈಜಲು ಹೋಗಿ‌ದ್ದ ಮೂವರು ಯುವಕರು ನೀರುಪಾಲಾಗಿದ್ದಾರೆ. ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ಘಟನೆ ನಡೆದಿದೆ. ಬಂಡೆಯ ಮೇಲಿನ ನೀರಿನ ಹೊಂಡದಲ್ಲಿ ಈಜಲು ಹೋದ…

Read More »
ಸುದ್ದಿ

ಕೊನೆಗೂ ಎಚ್ಚೆತ್ತುಕೊಂಡ ಗೃಹ ಇಲಾಖೆ : ​ವಿಧಾನಸೌಧದ 4 ಗೇಟ್​​​ಗಳಲ್ಲಿ ಬ್ಯಾಗೇಜ್ ಸ್ಕ್ಯಾನರ್ ಅಳವಡಿಕೆ

ಬೆಂಗಳೂರು : ವಿಧಾನಸೌಧದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಭದ್ರತಾ ಲೋಪಗಳು ಆಗುತ್ತಲೇ ಇವೆ. ಇತ್ತೀಚೆಗೆ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿತ್ತು. ಅದೇ ರೀತಿಯಾಗಿ ಯಾವುದೇ ರೀತಿಯ…

Read More »
ಶಿಕ್ಷಣ

SSLC ಗ್ರೇಸ್ ಮಾರ್ಕ್ಸ್​ ರದ್ದತಿಗೆ CM ಸಿದ್ದರಾಮಯ್ಯ ಸೂಚನೆ : ಮುಂದಿನ ವರ್ಷದಿಂದಲೇ ಜಾರಿ

ಬೆಂಗಳೂರು: ಮುಂದಿನ ವರ್ಷದಿಂದ ಎಸ್​ಎಸ್​​ಎಲ್​ಸಿ ಗ್ರೇಸ್ ಮಾರ್ಕ್ಸ್​ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ…

Read More »
ಕ್ರೈಂ ಸ್ಟೋರಿ

4 ದಿನಗಳ ಕಾಲ ಜೀವಂತ ಸಮಾಧಿಯಾಗಿದ್ದ ವ್ಯಕ್ತಿಯ ರಕ್ಷಣೆ! ನೆಲದಿಂದ ಬರ್ತಿದ್ದ ಅಳು ಕೇಳಿ ಪೊಲೀಸರಿಗೆ ಆಘಾತ

ಮೊಲ್ಡೋವಾ : ನಾಲ್ಕು ದಿನಗಳ ಕಾಲ ಜೀವಂತ ಸಮಾಧಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ ಘಟನೆ ಮೊಲ್ಡೋವಾದಲ್ಲಿ ನಡೆದಿದೆ. 74 ವರ್ಷದ ಮಹಿಳೆಯ ಸಾವಿನ ಬಗ್ಗೆ ತನಿಖೆ ನಡೆಸುವಾಗ ಅಧಿಕಾರಿಗಳಿಗೆ…

Read More »
ಕ್ರೈಂ ಸ್ಟೋರಿ

ಹುಬ್ಬಳ್ಳಿ ಯುವತಿ ಅಂಜಲಿ ಕೊಲೆ ಆರೋಪಿಗೆ ಕೋಳ! ಹಂತಕ ಸಿಕ್ಕಿಬಿದ್ದಿದ್ದು ಎಲ್ಲಿ ಗೊತ್ತಾ?

ದಾವಣಗೆರೆ : ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಬರ್ಬರ ಹತ್ಯೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ, ಆತನ ಬಂಧನವಾದ ರೀತಿ ರೋಚಕವಾಗಿದೆ.…

Read More »
ರಾಜಕೀಯ

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದ ಬಿಜೆಪಿ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ಗುರುವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ…

Read More »
ಆರೋಗ್ಯ

ಬಣ್ಣ ಬಣ್ಣದ ಆಹಾರ, ತರುವುದು ಆರೋಗ್ಯಕ್ಕೆ ಸಂಚಕಾರ: ‘ರೊಡಮೈನ್ ಬಿ’ ಬಗ್ಗೆ ನೀವೆ ನೋಡಿ!

ಎಲ್ಲರೂ ಇಷ್ಟಪಡುವಂತಹ ಅದರಲ್ಲೂ ಮಕ್ಕಳಿಗೆ ಅಚ್ಚುಮೆಚ್ಚಾಗಿರುವ ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಯಲ್ಲಿ ಅತಿಯಾಗಿ ಕೃತಕ ಬಣ್ಣದ ಬಳಕೆ ಮಾಡಲಾಗುತ್ತಿದೆ ಎಂದು ಇವುಗಳ ಮೇಲೆ ರಾಜ್ಯ ಸರ್ಕಾರ…

Read More »
ಕ್ರಿಕೆಟ್

ದಕ್ಷಿಣ ಆಫ್ರಿಕಾ ಟಿ20 ವಿಶ್ವಕಪ್‌ ತಂಡದಲ್ಲಿ ಏಕೈಕ ಕಪ್ಪು ವರ್ಣಿಯ ; ಸ್ಫೋಟಗೊಂಡ ಅಸಮಾಧಾನ!

ಬೆಂಗಳೂರು : 9ನೇ ಆವೃತ್ತಿಯ ಟಿ20 ವಿಶ್ವಕಪ್ ಮುಂದಿನ ತಿಂಗಳಿನಿಂದ ಅಂದರೆ ಜೂನ್ 2 ರಿಂದ ಆರಂಭವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿಯಾಗಿ ಆತಿಥ್ಯ ವಹಿಸಲಿರುವ…

Read More »
ರಾಜ್ಯ

ಆರೋಪಿಯನ್ನು ಕೊಲೆ ಮಾಡಿ ಜೈಲಿಗೆ ಹೋಗಲು ಸಿದ್ಧ- ಮೃತ ಅಂಜಲಿ ಸಹೋದರಿ ಆಕ್ರೋಶ !

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿಯ ರಕ್ತ ಚೆಲ್ಲಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಮನೆಗೆ ನುಗ್ಗಿ ಯುವಕ ಬರ್ಬರವಾಗಿ…

Read More »
ಕ್ರೈಂ ಸ್ಟೋರಿ

ಕಾರಿನಲ್ಲಿ ಮಗುವನ್ನು ಬಿಟ್ಟು ಮದುವೆಗೆ ಹೋದ ಪೋಷಕರು; ಉಸಿರುಗಟ್ಟಿ ಬಾಲಕಿ ಸಾವು!

ಕೋಟಾ : ಮೂರು ವರ್ಷದ ಬಾಲಕಿಯನ್ನು ಆಕೆಯ ಪೋಷಕರು ಕಾರಿನಲ್ಲೇ ಬಿಟ್ಟು ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಮಗು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಪೊಲೀಸರ…

Read More »
ಸುದ್ದಿ

ಕೆರೆಯಲ್ಲಿ ಈಜಲು ಹೋಗಿ ನಾಲ್ವರು ಮಕ್ಕಳ ದಾರುಣ ಸಾವು !

ಹಾಸನ : ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೀವನ್ (13), ಸಾತ್ವಿಕ್ (11) ವಿಶ್ವ(12),…

Read More »
ಆರೋಗ್ಯ

ಜನ ಸಾಮಾನ್ಯರಿಗೆ ಬಿಗ್ ರಿಲೀಫ್ ; ಶುಗರ್, ಲಿವರ್ ಕಾಯಿಲೆ ಸೇರಿ ’41 ಔಷಧಿ’ಗಳ ಬೆಲೆ ಇಳಿಕೆ

ನವದೆಹಲಿ : ಮಧುಮೇಹ, ಹೃದಯ ಮತ್ತು ಯಕೃತ್ತಿನ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸಾಮಾನ್ಯವಾಗಿ ಬಳಸುವ 41 ಔಷಧಿಗಳು ಮತ್ತು ಆರು ಸೂತ್ರೀಕರಣಗಳ ಬೆಲೆಯನ್ನ ಸರ್ಕಾರ ಕಡಿಮೆ ಮಾಡಿದೆ.…

Read More »
ಕ್ರೈಂ ಸ್ಟೋರಿ

ಮನೆಯ ಬಾತ್‌ ರೂಂನಲ್ಲಿ ಯುವತಿ ಅನುಮಾನಾಸ್ಪದ ಸಾವು !

ಬೆಂಗಳೂರು: ಯುವತಿ ಅನುಮಾನಾಸ್ಪದವಾಗಿ ಮನೆಯಲ್ಲೇ ಸಾವನ್ನಪ್ಪಿದ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಭುಧ್ಯಾ(21) ಸಾವನ್ನಪ್ಪಿರುವ ಯುವತಿ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ…

Read More »
Top News

ಸ್ವಪ್ನ ಮಂಟಪದಲ್ಲಿ ‘ರಂಜನಿ ರಾಘವನ್​’ ಬ್ಯುಸಿ ; ಮತ್ತೆ ಕಿರುತೆರೆಗೆ ಬರೋದಿಲ್ವ ಕನ್ನಡತಿ ?

ಬೆಂಗಳೂರು : ಮೈಸೂರಿನ ಬಾಬು ನಾಯ್ಕ್ ಅವರು ತಮ್ಮ ಮಲೈಮಹದೇಶ್ವರ ಎಂಟರ್‌ಪ್ರೈಸಿಸ್‌ ಸಂಸ್ಥೆಯಿಂದ  ‘ಸ್ವಪ್ನ ಮಂಟಪ’ ಎಂಬ ಕನ್ನಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವು ಬರಗೂರು ರಾಮಚಂದ್ರಪ್ಪ…

Read More »
ಆರೋಗ್ಯ

ಕೇರಳದಲ್ಲಿ ಮತ್ತೆ ಮೆದುಳು ಸೋಂಕು ಭೀತಿ; ರೋಗ ಲಕ್ಷಣಗಳೇನು?

ಮಲಪ್ಪುರಂ ಮೇ 16: ಕೇರಳದಲ್ಲಿ  ಮತ್ತೆ ಮೆದುಳು ಸೋಂಕು ಪ್ರಕರಣದಿಂದಾಗಿ ಭೀತಿ ಆವರಿಸಿದೆ. ಮಲಪ್ಪುರಂನ ಐದು ವರ್ಷದ ಬಾಲಕಿಗೆ ಮೆದುಳು ಸೋಂಕು ಇರುವುದು ಪತ್ತೆಯಾಗಿದ್ದು, ಸುಮಾರು 14…

Read More »
ಸಿನಿಮಾ

ನಟೋರಿಯಸ್‌ ಗ್ಯಾಂಗ್‌ಸ್ಟರ್‌ ಪಾತ್ರದಲ್ಲಿ ವಸಿಷ್ಠ ಸಿಂಹ

ಬೆಂಗಳೂರು : ವಸಿಷ್ಠ ಸಿಂಹ ನಾಯಕರಾಗಿ ಅಭಿನಯಿಸುತ್ತಿರುವ ‘ಲವ್‌ಲಿ’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ಇತ್ತೀಚೆಗೆ ಲಂಡನ್‌ನಲ್ಲಿ ಪೂರ್ಣಗೊಂಡಿದ್ದು, ಇದರ ಎರಡನೇ ಹಾಡು ಕೂಡ ರಿಲೀಸ್‌ ಆಗಿದೆ.…

Read More »
ವಿಡಿಯೋ

ಬಸ್ಸಿನಲ್ಲೇ ಪ್ರೇಮಿಗಳ ರೊಮ್ಯಾನ್ಸ್ : ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

ಪ್ರೀತಿಯಲ್ಲಿ ಬಿದ್ದವರಿಗೆ ಜಗತ್ತಿನ ಪರಿಜ್ಞಾನವೇ ಇರುವುದಿಲ್ಲ ಅಂತಾರೆ. ಕೆಲವೊಂದು ಪ್ರೇಮಿಗಳು ಈ ಮಾತು ನಿಜ ಎಂದು ಆಗಾಗ್ಗೆ ತೋರಿಸಿಕೊಡುತ್ತಿರುತ್ತಾರೆ. ಹೌದು ಕೆಲವರು ಅಕ್ಕಪಕ್ಕ ಯಾರಿದ್ದಾರೆ ಎಂಬುದನ್ನು ಕೂಡಾ…

Read More »
ಸಿನಿಮಾ

ತಾಯಿಯಾದ 777 ಚಾರ್ಲಿ, 6 ಮರಿಗಳಿಗೆ ಜನ್ಮ : ಖುಷಿ ಹಂಚಿಕೊಂಡ ರಕ್ಷಿತ್ ಶೆಟ್ಟಿ!

ಸ್ಯಾಂಡಲ್​ವುಡ್ ನಟ ರಕ್ಷಿತ್ ಶೆಟ್ಟಿ ಅಭಿನಯದ -777 ಚಾರ್ಲಿ ಸಿನಿಮಾ ಸೂಪರ್​ ಹಿಟ್ ಆಗಿತ್ತು. 2022ರ ಜೂನ್​ 10ರಂದು ‘777 ಚಾರ್ಲಿ’ ಸಿನಿಮಾ ರಿಲೀಸ್ ಆಗಿ ಪರ…

Read More »
ಸಿನಿಮಾ

“A” ಚಿತ್ರ ರೀ ರಿಲೀಸ್ ಆಗುತ್ತಿರುವ ಸಂದರ್ಭದಲ್ಲಿ ನೆನಪುಗಳನ್ನು ಹಂಚಿಕೊಂಡ ನಟಿ ಚಾಂದಿನಿ.

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A”. ಉಪೇಂದ್ರ ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ ಚಾಂದಿನಿ ಅಭಿನಯಿಸಿದ್ದರು. 2024…

Read More »
ಸುದ್ದಿ

ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸುವ ಕಾರ್ಯ!

ಕೊಡಗು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ದಿನದಿಂದಕ್ಕೆ ಹೆಚ್ಚಾಗ್ತಿದೆ. ಕೆಲವು ದಿನಗಳಿಂದೆ ಮಹಿಳೆಯನ್ನು ಬಲಿಪಡೆದಿದ್ದ ಕಾಡಾನೆಯನ್ನು ಆರಣ್ಯ ಇಲಾಖೆ ಎಡೆಮುರಿ ಕಟ್ಟಿದೆ. ಕಾಡಾನೆಗೆ ರೆಡಿಯೋ ಕಾಲರ್ ಆಳವಡಿಸಿ ನಾಗರಹೊಳೆ…

Read More »
ಕ್ರೈಂ ಸ್ಟೋರಿ

1 ಕೋಟಿ ರೂ. ಕದ್ದು ಪ್ರಿಯಕರನ ಜತೆ ಯುವತಿ ಎಸ್ಕೇಪ್: ಮಗಳ ವಿರುದ್ದ ತಂದೆ ದೂರು

ಬೆಂಗಳೂರು : ಪ್ರಿಯಕರನ ಜೊತೆಗೂಡಿ ಯುವತಿ ಒಂದು ಕೋಟಿ ರೂ. ಹಣ ಕದ್ದ ಆರೋಪ ಬೆಂಗಳೂರಿನ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಿಯತಮನ ಜೊತೆಗೂಡಿ…

Read More »
Top News

ರೌಡಿ ಬಾಯ್​ ವಿಜಯ್ ದೇವರಕೊಂಡಗೆ ನಾಯಕಿಯಾಗ್ತಾರಾ ಸಾಯಿ ಪಲ್ಲವಿ?

‘ಪ್ರೇಮಂ’ ಬೆಡಗಿ ಸಾಯಿ ಪಲ್ಲವಿ ಇದೀಗ ಬಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ‘ರಾಮಾಯಣ’ ಸಿನಿಮಾದ ಶೂಟಿಂಗ್ ತೊಡಗಿಸಿಕೊಂಡಿರುವ ಸಾಯಿ ಪಲ್ಲವಿ ಈಗ ತೆಲುಗಿನ ಹೊಸ ಚಿತ್ರಕ್ಕೆ ಗ್ರೀನ್ ಸಿಗ್ನಲ್…

Read More »
Top News

BDA ನೂರಾರು ಕೋಟಿ ಅಕ್ರಮಕ್ಕೆ ಬ್ರೇಕ್… ಬಿಗ್​ ಬ್ರೋಕರ್​ಗೆ ಕಮಿಷನರ್ ಶಾಕ್​!

ಬೆಂಗಳೂರು : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಯ ಭ್ರಷ್ಟಾಚಾರದ ಬಗ್ಗೆ ನಿಮ್ಮ ಫ್ರೀಡಂ ಟಿವಿ ಮಾಡಿದ್ದ ವರದಿಯೊಂದು ಭಾರಿ ಇಂಪ್ಯಾಕ್ಟ್ ಮಾಡಿದೆ.  ಅರ್ಕಾವತಿ ಲೇ ಔಟ್ ನ…

Read More »
ಸಿನಿಮಾ

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಟ್ರೇಲರ್ ಎರಡು ಭಾಗಗಳಲ್ಲಿ ಬಿಡುಗಡೆ; ಸೈಡ್ ಎ ರಿಲೀಸ್

ಬೆಂಗಳೂರು: ನಟನಾಗಿ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ ಮಾಡುತ್ತಿರುವ ರಾಪ್ ಗಾಯಕ ಮತ್ತು ಸಂಗೀತ ಸಂಯೋಜಕ ಚಂದನ್ ಶೆಟ್ಟಿ ಅವರ ಚೊಚ್ಚಲ ಚಿತ್ರ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಬಿಡುಗಡೆಗೆ ಸಜ್ಜಾಗಿದ್ದು, ಶೀಘ್ರದಲ್ಲೇ…

Read More »
ಸಿನಿಮಾ

ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

ಬೆಂಗಳೂರು: ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ನಾಯಕಿಯಾಗಿ ಮೆಚ್ಚುಗೆ ಗಳಿಸಿದ್ದ ಬೃಂದಾ ಅಚಾರ್ಯ ಅಲ್ಬಂ ಸಾಂಗ್‌ವೊಂದರಲ್ಲಿ ಕಾಣಿಸಿಕೊಂಡಿ ದ್ದಾರೆ. “ಸಾವಿರ ಗುಂಗಲ್ಲಿ’ ఎంబ ఆల్బం ಸಾಂಗ್‌ನಲ್ಲಿ ಬೃಂದಾ…

Read More »
ಸುದ್ದಿ

`BMTC’ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆಯಲ್ಲಿ‌ ವ್ಯತ್ಯಯ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ವಾರ್ನಿಂಗ್

ಬೆಂಗಳೂರು : ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆಯಲ್ಲಿ‌ ವ್ಯತ್ಯಯವಾದ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಅಸಮಾಧನ ಹೊರಹಾಕಿದ್ದಾರೆ. ದಿನಾಂಕ 14-05-2024 ರಂದು ಬೆಳಗ್ಗೆ 07:00…

Read More »
ಸುದ್ದಿ

ಚಲಿಸುತ್ತಿದ್ದ ಐರಾವತದಲ್ಲಿ ಏಕಾಏಕಿ ಬೆಂಕಿ : ಸುಟ್ಟು ಕರಕಲಾದ ಬಸ್

ಚಿಕ್ಕಮಗಳೂರು: ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸರ್ಕಾರಿ ಐರಾವತ ಬಸ್​ನಲ್ಲಿ​​ ರಸ್ತೆ ಮಧ್ಯೆ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಮುಂಜಾನೆ ನಡೆದಿದೆ. ಡ್ರೈವರ್-ಕಂಡಕ್ಟರ್ ಸೇರಿ 40 ಜ‌ನ ಪ್ರಯಾಣಿಕರನ್ನು…

Read More »
ವೈರಲ್ ನ್ಯೂಸ್

ಬೇಟೆಯ ಆಸೆಯಿಂದ ಕೋತಿಗಳ ಗುಂಪಿನತ್ತ ಜಿಗಿದ ಚಿರತೆ: ಅರೆಕ್ಷಣದಲ್ಲೇ ಸನ್ನಿವೇಶವೇ ಬದಲು!

ಆ ಚಿರತೆ ಬೇಟೆಯ ಆಸೆಯಲ್ಲಿ ಬಂದಿತ್ತು.ಎದುರಿಗಿದ್ದ ಪ್ರಾಣಿಗಳ ಸಂಖ್ಯೆಯು ದೊಡ್ಡದಾಗಿದ್ದರೂ ಶಕ್ತಿಶಾಲಿಯಾದ ನನ್ನನ್ನು ಆ ಪ್ರಾಣಿಗಳು ಹಿಮ್ಮೆಟ್ಟಿಸಲು ಸಾಧ್ಯವೇ ಎಂಬಂತೆ ದಾಳಿಗೆ ಜಿಗಿದೇ ಬಿಟ್ಟಿತ್ತು. ಆ ಪ್ರಾಣಿಗಳಿಗೂ…

Read More »
ವಿಶೇಷ

ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!

ಧಾರವಾಡ: ಮಾವಿಗೆ ʼಹಣ್ಣುಗಳ ರಾಜʼ ಎನ್ನುವುದು ಸುಮ್ಮನೇ ಅಲ್ಲ. ಇದು ಯಾವತ್ತೂ ದುಬಾರಿಯೇ. ಆದರೆ ಧಾರವಾಡದಲ್ಲಿ ನಡೆಯುತ್ತಿರುವ ಮಾವು ಮೇಳದಲ್ಲಿ, ವಿಶ್ವದಲ್ಲಿಯೇ ಅತಿ ದುಬಾರಿಯಾದ ಮಾವಿನ ಹಣ್ಣು…

Read More »
ರಾಜಕೀಯ

ಪ್ರಧಾನಿ ಮೋದಿಯನ್ನು ಹೊಗಳಿದ ರಶ್ಮಿಕಾ ಮಂದಣ್ಣ, ಹೇಳಿದ್ದೇನು ನೋಡಿ!

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಜನವರಿಯಲ್ಲಿ ಉದ್ಘಾಟಿಸಿದ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವಾ ಶೇವಾ ಅಟಲ್ ಸೇತು ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಮಾತನಾಡಿದ್ದಾರೆ. ಎಎನ್ಐಗೆ…

Read More »
ವೈರಲ್ ನ್ಯೂಸ್

ಇದು ಕಪ್ಪು ಜಿಲೇಬಿನ ? ಇಲ್ಲ ಸೀದೋಗಿರೋ ಜಿಲೇಬಿನ ? ನೀವೇ ನೋಡಿ !

ಸಿಹಿಖಾದ್ಯಗಳಲ್ಲಿ ಎಷ್ಟೋ ರೀತಿಯ ವೆರೈಟಿಗಳನ್ನು ತಿಂದಿರುತ್ತೀರ. ಲಡ್ಡು, ಮೈಸೂರ್ ಪಾಕ್, ಹಾಲುಖೋವಾ, ಪೇಡಾ, ಜಾಮೂನ್, ರಸಗುಲ್ಲಾ ಸೇರಿದಂತೆ ಹಲವು ರೀತಿಯ ಸಿಹಿ ತಿಂಡಿ ಸವಿದಿರುತ್ತೀವಿ. ನೀವು ಎಂದಾದರೂ…

Read More »
ವಿಶೇಷ

ಈ ಸೀಸನ್​ಗೆ ಬೆಸ್ಟ್‌ ಎನ್ನಿಸುವ ಮಾವಿನಹಣ್ಣಿನ ರೆಸಿಪಿ, ನೀವೂ ಟ್ರೈ ಮಾಡಿ

ಬೇಸಿಗೆ ಎಂದರೆ ಮಾವಿನಹಣ್ಣಿನ ಕಾಲ. ಈ ಕಾಲದಲ್ಲಿ ಬಗೆ ಬಗೆ ಮಾವಿನಹಣ್ಣುಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಾಗಂತ ಮಾವಿನಹಣ್ಣುಗಳನ್ನೇ ತಿನ್ನುತ್ತಿದ್ದರೆ ನಿಮಗೆ ಬೇಸರ ಬರಬಹುದು. ಹಾಗಿದ್ದಾಗ ನೀವು ಮಾವಿನಹಣ್ಣಿನಿಂದ…

Read More »
ಶಿಕ್ಷಣ

ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಶಿಕಾರಿಪುರ ತಾಲ್ಲೂಕಿನ ಹೊಸೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿಗೆ 2024-25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ…

Read More »
ಸುದ್ದಿ

ಅಯ್ಯಂಗೇರಿ ದುರ್ಗಮ ಬೆಟ್ಟ ಪ್ರದೇಶದಲ್ಲಿ ಸಾವಿರಕ್ಕೂ ಅಧಿಕಮರಗಳನ್ನ ಕಡಿದು ನಾಶ.

ಕೊಡಗು:  ಇಡೀ ದೇಶಕ್ಕೆ ದೇಶವೇ ಬರ ಹಾಗೂ ಬಿಸಿಲಿನ ತಾಪದಿಂದ ತತ್ತರಿಸುತ್ತಿದೆ. ಇದಕ್ಕೆ ಪರಿಸರ ನಾಶವೂ ಒಂದು ಕಾರಣ ಎನ್ನಲಾಗುತ್ತಿದೆ, ಪರಿಸ್ಥಿತಿ ಹೀಗಿರುವಾಗಲೇ ಕೊಡಗಿನಲ್ಲಿ ಅತ್ಯಮೂಲ್ಯ ಪಶ್ಚಿಮ…

Read More »
ಸಿನಿಮಾ

ಸಂಗೀತಾ ಶೃಂಗೇರಿಗೆ ಹುಟ್ಟುಹಬ್ಬದ ಸಂಭ್ರಮ; ಡ್ರೋನ್‌ ಪ್ರತಾಪ್‌ಗೆ ರಾಖಿ ಕಟ್ಟಿದ 777 ಚಾರ್ಲಿ ಬೆಡಗಿ

ಬೆಂಗಳೂರು: ಕನ್ನಡ ನಟಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಬಿಗ್‌ಬಾಸ್‌ ಸ್ಪರ್ಧಿಗಳು ಭಾಗಿಯಾಗಿದ್ದಾರೆ. ವಿನಯ್‌ ಗೌಡ, ನಮ್ರತಾ ಗೌಡ, ನೀತು ವನಜಾಕ್ಷಿ, ರಕ್ಷಕ್‌ ಬುಲೆಟ್‌ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.…

Read More »
ಸುದ್ದಿ

ಮೈಸೂರಿನಲ್ಲಿ ಹೊತ್ತಿ ಉರಿದ ಅಗರಬತ್ತಿ ಕಾರ್ಖಾನೆ

ಮೈಸೂರು : ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮೈಸೂರಿನಲ್ಲಿ ತಡರಾತ್ರಿ ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ರಫೀಕ್ ಎಂಬುವವರ…

Read More »
ರಾಜಕೀಯ

ಸಂತ್ರಸ್ತೆ ಕಿಡ್ನಾಪ್ ಪ್ರಕರಣ ; ಶಾಸಕ HD ರೇವಣ್ಣರಿಗೆ ಬಿಗ್ ರಿಲೀಫ್

ಬೆಂಗಳೂರು: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆ ನರಸೀಪುರ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು…

Read More »
ಸಿನಿಮಾ

“ರಣಹದ್ದು” ಇದು ತಂದೆ ನಿರ್ದೇಶನದಲ್ಲಿ ಮಕ್ಕಳು ನಟಿಸಿರುವ ಚಿತ್ರ

ಬೆಂಗಳೂರು: ಕಳೆದ ನಲವತ್ತು ವರ್ಷಗಳಿಂದ ಪೋಷಕ ಕಲಾವಿದನಾಗಿ ಪ್ರಸನ್ನಕುಮಾರ್(ಜಂಗ್ಲಿ ಪ್ರಸನ್ನ) ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತ. ನೂರಾರು ಚಿತ್ರಗಳಲ್ಲಿ ನಟಿಸಿ ನಟನಾಗಿ ಜನಪ್ರಿಯರಾಗಿರುವ ಪ್ರಸನ್ನ ಕುಮಾರ್ “ರಣಹದ್ದು” ಚಿತ್ರದ…

Read More »
ಸಿನಿಮಾ

ಚೇತನ್​ ಚಂದ್ರ ಮೇಲೆ ಹಲ್ಲೆ: ಇಬ್ಬರ ಬಂಧನ; ನಟನ ವಿರುದ್ಧ ಮಹಿಳೆ ಪ್ರತಿದೂರು

ಬೆಂಗಳೂರು : ಕನ್ನಡದ ನಟ ಚೇತನ್​ ಚಂದ್ರ ಮೇಲೆ ಭಾನುವಾರ (ಮೇ 12) ಬೆಂಗಳೂರಿನ ಕಗ್ಗಲಿಪುರ ಸಮೀಪ ಹಲ್ಲೆ ನಡೆದಿತ್ತು. ನಟನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಆರೋಪದ…

Read More »
ಸಿನಿಮಾ

‘ದಿ ಜಡ್ಜ್‌ಮೆಂಟ್’ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್

ಗುರುರಾಜ್ ಕುಲಕರ್ಣಿ ಅವರ ಮುಂಬರುವ ಚಿತ್ರ ‘ದಿ ಜಡ್ಜ್‌ಮೆಂಟ್- ಸೀ ಯು ಇನ್ ಕೋರ್ಟ್’ ಮೇ 24 ರಂದು ರಾಜ್ಯದಾದ್ಯಂತ ಬಿಡುಗಡೆಗೆ ಸಜ್ಜಾಗುತ್ತಿದೆ. ಕ್ರೇಜಿ ಸ್ಟಾರ್ ರವಿಚಂದ್ರನ್…

Read More »
Top News

ಮತ್ತೆ ಮೂವರು ನಕ್ಸಲರ ಹತ್ಯೆ, ಎನ್‌ಕೌಂಟರ್‌ನಲ್ಲಿ ಈ ವರ್ಷ ಶತಕ ಬಾರಿಸಿದ ಭದ್ರತಾ ಸಿಬ್ಬಂದಿ!

ಮುಂಬೈ: ದೇಶದಲ್ಲಿ ಮಾವೋವಾದಿಗಳನ್ನು ನಿಗ್ರಹಿಸಲು ಪಣ ತೊಟ್ಟಿರುವ ಭದ್ರತಾ ಸಿಬ್ಬಂದಿಯು ಪ್ರಸಕ್ತ ವರ್ಷದಲ್ಲಿ ಸಾಲು ಸಾಲಾಗಿ ಎನ್‌ಕೌಂಟರ್‌ ಮಾಡುತ್ತಿದ್ದಾರೆ. ಇದಕ್ಕೆ ನಿದರ್ಶನ ಎಂಬಂತೆ, ಮಹಾರಾಷ್ಟ್ರದ ಗಡ್ಚಿರೋಲಿಯಲ್ಲಿ ಮತ್ತೆ…

Read More »
ಸುದ್ದಿ

ಒಂಟೆ ಸವಾರಿ ಬಳಿಕ ಕಾಣೆಯಾಗಿದ್ದ 3 ಮಕ್ಕಳು UGD ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದಲ್ಲಿ ಶವವಾಗಿ ಪತ್ತೆ!

ವಿಜಯಪುರ : ವಿಜಯಪುರದ ಚಾಬಕಸಾಬ್ ದರ್ಗಾದ ಬಳಿ ನಿನ್ನೆ ಒಂಟೆ ಸವಾರಿ ಮಾಡಿದ್ದ ಮೂವರು ಮಕ್ಕಳು ನಂತರ ಕಾಣೆಯಾಗಿದ್ದರು. ಆದರೆ ಇಂದು ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ವಿಜಯನಗರದ…

Read More »
Top News

ಶೋಚನೀಯ ಸ್ಥಿತಿಯಲ್ಲಿ ಕಲ್ಪಲ್ಲಿ ಸ್ಮಶಾನ ; ಕೇಳುವವರಿಲ್ಲ ಸಿಬ್ಬಂಧಿಗಳ ಗೋಳು !

ಬೆಂಗಳೂರು: ಬೆಂಗಳೂರಿನಲ್ಲಿ ಸಾಕಷ್ಟು ಸ್ಮಶಾನಗಳಿವೆಯಾದರೂ, ಕಲ್ಪಲ್ಲಿ ಸ್ಮಶಾನ ನಗರದ ಅತ್ಯಂತ ಹಳೆಯ ಸ್ಮಶಾನಗಳಲ್ಲಿ ಒಂದು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ ಸೇರಿದ ಸ್ಮಶಾನವಾದರೂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಂಪೂರ್ಣ…

Read More »
ರಾಜಕೀಯ

ಸುಪ್ರೀಂನಿಂದಲೂ ರಿಲೀಫ್ – ಸಿಎಂ ಸ್ಥಾನದಿಂದ ಕೇಜ್ರಿವಾಲ್ ಪದಚ್ಯುತಿ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ನವದೆಹಲಿ: ಮುಖ್ಯಮಂತ್ರಿ ಸ್ಥಾನದಿಂದ ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರನ್ನು ಪದಚ್ಯುತಿಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್  ವಜಾಗೊಳಿಸಿದೆ. ಜಾರಿ ನಿರ್ದೇಶನಾಲಯ ಬಂಧನ…

Read More »
Top News

ಮಾಜಿ ಮುಖ್ಯಮಂತ್ರಿ S.M ಕೃಷ್ಣ ಆರೋಗ್ಯ ಸ್ಥಿರ: ಮುಂದುವರೆದ ಚಿಕಿತ್ಸೆ

ಬೆಂಗಳೂರು: ಹಿರಿಯ ರಾಜಕಾರಣಿ ಮತ್ತು ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ವೈದ್ಯರು ಸೋಮವಾರ ಮಾಹಿತಿ ನೀಡಿದ್ದಾರೆ. ಐಸಿಯುವಿನಲ್ಲಿ…

Read More »
ಸುದ್ದಿ

ರಾತ್ರಿಯಿಡಿ ಸುರಿದ ಭಾರೀ ಮಳೆಗೆ ರೈತರು ಮಾರಾಟಕ್ಕೆ ತಂದಿದ್ದ ಭತ್ತಕ್ಕೆ ಹಾನಿ!

ರಾಯಚೂರು: ರಾಯಚೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಭಾನುವಾರ ರಾತ್ರಿಯಿಂದ ನಸುಕಿನವರೆಗೂ ಭಾರೀ ಮಳೆ ಸುರಿದಿದ್ದು, ಮಾರಾಟಕ್ಕೆ ತಂದ ಭತ್ತದ ಬೆಳೆ ನೀರು ಪಾಲಾಗಿ ರೈತರನ್ನು ಸಂಕಷ್ಟಕ್ಕೆ ಸಿಲುಕುವಂತೆ…

Read More »
Top News

ಅಡುಗೆ ಭಟ್ಟನಾದ ಪ್ರಧಾನಿ ನರೇಂದ್ರ ಮೋದಿ!

ಪಾಟ್ನಾ: ಲೋಕಸಭಾ ಚುನಾವಣೆಯ ಕಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ಪ್ರತಿಯೊಬ್ಬ ನಾಯಕನೂ ತನ್ನದೇ ವಿಭಿನ್ನ ಶೈಲಿಯಲ್ಲಿ ಜನರ ಮನಸ್ಸು ಗೆಲ್ಲಲು ಹಲವು ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಇತ್ತೀಚೆಗೆ ಲೋಕಲ್‌ ಟ್ರೈನ್‌ನಲ್ಲಿ…

Read More »
ಜಿಲ್ಲೆ

ಸಿಡಿಲು ಬಡಿದು 10 ಕುರಿಗಳ ಸಾವು

ಯಾದಗಿರಿ: ತಾಲ್ಲೂಕಿನ ಐಕೂರು ಗ್ರಾಮದ ಅನತಿ ದೂರದಲ್ಲಿ ಸೋಮವಾರ ಮಧ್ಯರಾತ್ರಿ ಸಿಡಿಲು ಬಡಿದು ಸುಮಾರು ಹತ್ತು ಕುರಿಗಳು ಮೃತಪಟ್ಟಿವೆ. ಕುರಿಗಾಹಿ ಹಣಮಂತ ಭೀಮಪ್ಪ ಮುಂಡರಗಿ ಅವರಿಗೆ ಸೇರಿದ…

Read More »
Freedom TV

ಪತ್ರಕರ್ತ ವೀರೇಶ್ ನಿಧನ

ಬಳ್ಳಾರಿ: ವಿಜಯ ಕರ್ನಾಟಕದ ಕಚೇರಿಯ ಉಪ ಸಂಪಾದಕ ವೀರೇಶ್ ಕಟ್ಟೆ ಮ್ಯಾಗಳ (42)ಹೃದಯಾಘಾತದಿಂದ ಇಂದು ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ಪತ್ನಿ ಇಬ್ಬರು ಪುತ್ರಿಯರಿದ್ದಾರೆ. ಬಳ್ಳಾರಿಯಲ್ಲಿ ಪ್ರಜಾವಾಣಿ,…

Read More »
ಸುದ್ದಿ

ಜಂಗ್ಲಿ ಪ್ರಸನ್ನಕುಮಾರ್ ನಿರ್ದೇಶನದ ‘ರಣಹದ್ದು’ ಬಿಡುಗಡೆಗೆ ದಿನಾಂಕ ನಿಗದಿ

 ಬೆಂಗಳೂರು:  ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳಲ್ಲಿ ನಟಿಸಿರುವ ಜಂಗ್ಲಿ ಪ್ರಸನ್ನಕುಮಾರ್ ಎಂದೇ ಖ್ಯಾತರಾಗಿರುವ ಪ್ರಸನ್ನಕುಮಾರ್ ಅವರು ‘ರಣ ಹದ್ದು’ ಚಿತ್ರದ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ…

Read More »
ಕ್ರೈಂ ಸ್ಟೋರಿ

ಬೆಂಗಳೂರಲ್ಲಿ KAS ಅಧಿಕಾರಿ ಪತ್ನಿ ಆತ್ಮಹತ್ಯೆಗೆ ಟ್ವಿಸ್ಟ್ : 3 ತಿಂಗಳ ಹಿಂದೆಯೇ ಬರೆದಿಟ್ಟಿದ್ದ ‘ಡೆತ್ ನೋಟ್’

ಬೆಂಗಳೂರು : ಮನೆಯ ಬೆಡ್ ರೂಂ ಅಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕೆಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು ಕಳೆದ ಮೂರು…

Read More »
ಧರ್ಮ

ಬಸವಣ್ಣನ ಭಾವಚಿತ್ರ ಹರಿದ ಕಿಡಿಗೇಡಿಗಳು

ಚಿತ್ತಾಪುರ: ಬಸವ ಜಯಂತಿ ಅಂಗವಾಗಿ ಪಟ್ಟಣದ ರೈಲ್ವೆ ನಿಲ್ದಾಣದ ದ್ವಾರ ಬಾಗಿಲ ಸಮೀಪ ಅಳ ವಡಿಸಿದ್ದ ಬಸವೇಶ್ವರ ಭಾವಚಿತ್ರ ಇರುವ ಬ್ಯಾನರ್ ಅನ್ನು ಕಿಡಿಗೇಡಿಗಳು ಅರಿದು ಬಸವೇಶ್ವರರಿಗೆ…

Read More »
Freedom TV

ದೇಸಿ ಲುಕ್‌ನಲ್ಲಿ ಹಾಟ್ ಆಗಿ ಕಾಣಿಸ್ಕೊಂಡ ‘ಕನ್ನಡತಿ’ ಖ್ಯಾತಿಯ ರಮೋಲಾ!

ಕನ್ನಡತಿ ಸೀರಿಯಲ್ ನಲ್ಲಿ ವಿಲನ್ ಪಾತ್ರದಲ್ಲಿ ನಟಿಸಿ ಸೈ ಎನಿಸಿಕೊಂಡ ನಟಿ ರಮೋಲಾ. ಆ ನಂತರ ಕೆಲವೊಂದು ಸೀರಿಯಲ್‌ಗಳಲ್ಲಿ ಸಣ್ಣಪುಟ್ಟ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪಾತ್ರ…

Read More »
Top News

ಜೋಕಾಲಿ, ರಾಧಾರಮಣ, ಖ್ಯಾತಿಯ ಕಿರುತೆರೆ ನಟಿ ಪವಿತ್ರ ಇನ್ನಿಲ್ಲ!

ಹೈದರಾಬಾದ್ ಸಮೀಪದ ಮೆಹಬೂಬ್ ನಗರದಲ್ಲಿ ಅಪಘಾತಕ್ಕೀಡಾಗಿ ಪವಿತ್ರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಇವರು ಕನ್ನಡದ ಸೀರಿಯಲ್​ಗಳಲ್ಲಿ ಮನೆ ಮಾತಾಗಿದ್ದರು. ಕನ್ನಡದ ಹಲವು ಧಾರಾವಾಹಿಗಳಲ್ಲಿ ಮಾತ್ರವಲ್ಲದೇ ಬೇರೆ…

Read More »
ಆರೋಗ್ಯ

ನೀವು ಕಾಫಿ/ಚಹಾದೊಂದಿಗೆ ಸಿಗರೇಟ್ ಸೇಯುತ್ತೀರಾ? ಹಾಗಾದ್ರೇ ಮಿಸ್‌ ಮಾಡದೇ ನೋಡಿ

ಚಹಾ ಪ್ರಿಯರು ಆಗಾಗ್ಗೆ ಚಹಾದೊಂದಿಗೆ ಇಂತಹ ತಪ್ಪುಗಳನ್ನು ಮಾಡುತ್ತಾರೆ, ಇದರಿಂದಾಗಿ ಅವರ ಆರೋಗ್ಯದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತದೆ. ಅನೇಕ ಜನರು ಸಿಗರೇಟ್ ಅಥವಾ ಆಲ್ಕೋಹಾಲ್ ಸೇವನೆ…

Read More »
ಕ್ರಿಕೆಟ್

ಐಪಿಎಲ್ ಪಂದ್ಯದ ವೇಳೆ ಎಂಎಸ್ ಧೋನಿ ಭೇಟಿಗೆ ಮೈದಾನಕ್ಕೆ ನುಗ್ಗಿದ ಯುವಕನ ಬಂಧನ !

ಅಹಮದಾಬಾದ್ : ನಗರದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ 2024ನೇ ಆವೃತ್ತಿಯ ಪಂದ್ಯದ ವೇಳೆ ಎಂಎಸ್ ಧೋನಿ ಅವರನ್ನು ಭೇಟಿ ಮಾಡಲು ಮೈದಾನಕ್ಕೆ ನುಗ್ಗಿದ…

Read More »
ಕ್ರಿಕೆಟ್

ಮತ್ತೊಮ್ಮೆ ಅಭಿಮಾನಿಗಳ ಹೃದಯ ಗೆದ್ದ ವಿರಾಟ್

ನವದೆಹಲಿ: ಭಾರತೀಯ ಕ್ರಿಕೆಟ್ ಐಕಾನ್ ವಿರಾಟ್ ಕೊಹ್ಲಿ ಅವರ ಇತ್ತೀಚಿನ ವೀಡಿಯೊ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ಬಿರುಗಾಳಿ ಎಬ್ಬಿಸಿದೆ, ಇದು ವಿಶ್ವದಾದ್ಯಂತದ ಅಭಿಮಾನಿಗಳ ಹೃದಯಗಳನ್ನು ಗೆದ್ದಿದೆ. ಹೌದು,…

Read More »
ರಾಜ್ಯ

ವಿದ್ಯುತ್ ವಯರ್ ಮೇಲೆ ಬಿದ್ದು ಚಿಂತಾಜನಕವಾದ ಕೋತಿ ಮರಿ

ಮಡಿಕೇರಿ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಕೆಲವು ವಿಡಿಯೋಗಳು ನೋಡುಗರ ಮನಸ್ಸನ್ನು ಗೆದ್ದುಬಿಡುತ್ತವೆ. ಅದರಲ್ಲೂ ಪ್ರಾಣಿ ಪಕ್ಷಿಗಳ ಮೇಲೆ ಮಾನವೀಯತೆ ತೋರುವ ವಿಡಿಯೋಗಳು ಇನ್ನೂ ಹತ್ತಿರವಾಗುತ್ತವೆ. ಇಂತಹ ಹೃದಯಸ್ಪರ್ಶಿ…

Read More »
ಕ್ರೈಂ ಸ್ಟೋರಿ

ದುರಸ್ತಿಗೆ ಬಿಟ್ಟಿದ್ದ ರೈಲು ಬೋಗಿಯಲ್ಲಿ ಮಹಿಳೆ ಶವ ಪತ್ತೆ

ಹೊಸಪೇಟೆ: ರೈಲು ಬೋಗಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ ಆಘಾತಕಾರಿ ಘಟನೆ ಹೊಸಪೇಟೆ ರೈಲು ನಿಲ್ದಾಣದ ಬಳಿ ನಡೆದಿದೆ. ದುರಸ್ತಿಗಾಗಿ ಬಿಟ್ಟಿದ್ದ ರೈಲ್ವೆ ಬೋಗಿಯಲ್ಲಿ ಅಂದಾಜು 35…

Read More »
ಕ್ರೈಂ ಸ್ಟೋರಿ

ಚಲಿಸುತ್ತಿದ್ದ ಕಾರು‌ ನಿಯಂತ್ರಣ ತಪ್ಪಿ ಪಲ್ಟಿ : ಕಾರಿನಲ್ಲಿದ್ದ ಇಬ್ಬರೂ ಶಿಕ್ಷಕರು ಸ್ಥಳದಲ್ಲೇ ಸಾವು

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಕಾರೊಂದು ಪಲ್ಟಿಯಾಗಿದ್ದು, ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಶಿಕ್ಷಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿರುವ…

Read More »
ಸುದ್ದಿ

ಆಕಸ್ಮಿಕವಾಗಿ ಹೊತ್ತಿದ ಬೆಂಕಿ ಧಗಧಗಿಸಿದ ಕಾರ್

ಬಾಗಲಕೋಟೆ: ಸಮೀಪದ ಇಂಗಳಗಿ ರಸ್ತೆಯಲ್ಲಿ ಮಾರುತಿ ಸುಜುಕಿ ಎಸ್ ಕ್ರಾಸ್ ಮಾಡಲ್ ಕಾರಿಗೆ ಬೆಂಕಿ ಹತ್ತಿಕೊಂಡು ವ್ಯಕ್ತಿಯೋರ್ವ ಸಜೀವವಾಗಿ ದಹನವಾದ ಘಟನೆ ಶನಿವಾರ ಸಂಜೆ ನಡೆದಿದೆ. ಸಜೀವ…

Read More »
ಸುದ್ದಿ

ಸಿನಿಮಾ ಮಾದರಿಯಲ್ಲಿ ಗೋವಾ ಅಕ್ರಮ ಮದ್ಯ ಸಾಗಾಟ, ಇಬ್ಬರು ಅರೆಸ್ಟ್

ಬೆಳಗಾವಿ: ಗೋವಾ ರಾಜ್ಯದಿಂದ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಕಂಟೇನರ್ ಲಾರಿಯನ್ನು ವಶಕ್ಕೆ ಪಡೆದಿರುವ ಯಮಕನಮರಡಿ ಪೊಲೀಸರು ಲಾರಿಯಲ್ಲಿದ್ದ ಸುಮಾರು 28 ಲಕ್ಷ ಮೌಲ್ಯದ 16848 ಲೀಟರ್ ವಿವಿಧ…

Read More »
ಸಿನಿಮಾ

ಯುಐ’ ಬಿಡುಗಡೆಗೆ ಕಾಯ್ತಿದ್ದವರಿಗೆ ಎಂತ ನ್ಯೂಸ್ ಕೊಟ್ರು ನೋಡಿ ಉಪೇಂದ್ರ

ಬೆಂಗಳೂರು: ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ ನಟಿಸಿರುವ ‘ಯುಐ’ ಸಿನಿಮಾ ನೋಡಲು ಅಭಿಮಾನಿಗಳು ಕಾಯುತ್ತಿದ್ದಾರೆ. ಈಗಾಗಲೇ ಟೀಸರ್, ಸಾಂಗ್ಸ್‌ನಿಂದ ಸಿನಿಮಾ ಹೈಪ್ ಕ್ರಿಯೇಟ್ ಮಾಡಿದೆ. ಆದರೆ ಗ್ರಾಫಿಕ್ಸ್…

Read More »
ರಾಜಕೀಯ

ಅಕ್ರಮವಾಗಿ ಬ್ಯಾನರ್’ ಅಳವಡಿಸಿದವರಿಗೆ BBMP ಶಾಕ್ : FIR ದಾಖಲು

ಬೆಂಗಳೂರು: ನಗರದಲ್ಲಿ ಕೋರ್ಟ್ ಆದೇಶದಂತೆ ಅನಧಿಕೃತವಾಗಿ ಬ್ಯಾನರ್ ಹಾಕುವುದನ್ನು ನಿಷೇಧಿಸಲಾಗಿದೆ. ಆದರೂ ಅಕ್ರಮವಾಗಿ ಬ್ಯಾನರ್ ಅಳವಡಿಸಿರುವವರ ಮೇಲೆ ಬಿಬಿಎಂಪಿಯಿಂದ ಎಫ್.ಐ.ಆರ್ ದಾಖಲಿಸಿ ಶಾಕ್ ನೀಡಲಾಗಿದೆ. ಬೆಂಗಳೂರು ನಗರ…

Read More »
ಕ್ರಿಕೆಟ್

ಐಪಿಎಲ್ 2024 ರ ನಂತರ ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ವಿದಾಯ

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸತತ ಎರಡು ವರ್ಷಗಳ ಕಾಲ ಜಾರಿಗೆ ತರಲಾದ ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ನಡುವೆ ಇದೇ ವಿಷಯದ…

Read More »
Freedom TV

ಮೇ 13 ರವರೆಗೆ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಮೇ 13 ರವರೆಗೆ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಹಳದಿ ಎಚ್ಚರಿಕೆಯು ನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು…

Read More »
ರಾಜಕೀಯ

ಪ್ರಜ್ವಲ್‌ ಹುಡುಕಿ ಕೊಟ್ಟವರಿಗೆ ಒಂದು ಲಕ್ಷ ಬಹುಮಾನ: ಜನತಾ ಪಾರ್ಟಿಯಿಂದ ಪೋಸ್ಟರ್‌ ಬಿಡುಗಡೆ

ಬೆಂಗಳೂರು: ಪ್ರಜ್ವಲ್‌ ಹುಡುಕಿ ಕೊಟ್ಟವರಿಗೆ ಸಿಗಲಿದೆ ಒಂದು ಲಕ್ಷ ಬಹುಮಾನ ನೀಡಲಾಗುವುದು ಅಂಥ ಪಾರ್ಟಿ ಕಾರ್ಯಕರ್ತ ನಾಗೇಶ್‌ ಅವರು ಹೇಳಿದ್ದಾರೆ. ಇಂದು ಬೆಂಗಳೂರಿನ ಶಿವಾನಂದ ಸರ್ಕಲ್‌ ಸೇರಿದಂತೆ…

Read More »
ಸುದ್ದಿ

ಅಶ್ಲೀಲ ವಿಡಿಯೋ ಶೇರ್‌, ಅಪ್ಲೋಡ್‌ ಮಾಡುತ್ತಿದ್ದ ಪ್ರಜ್ವಲ್‌ ಮೇಲೆ ದೂರು ದಾಖಲು!

ಚಿಕ್ಕಮಗಳೂರು : ಈಗಾಗಲೇ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಚಿಕ್ಕಮಗಳೂರಿನ ಕಳಸ ತಾಲೂಕಿನ…

Read More »
Top News

ಮೀನಾ ಹತ್ಯೆ ಆರೋಪಿ ಪ್ರಕಾಶ್ ನೇಣುಬಿಗಿದುಕೊಂಡು ಆತ್ಮಹತ್ಯೆ!

ಕೊಡಗು : ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಕೊಂದು ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನೇಣುಬಿಗಿದ ಸ್ಥಿತಿಯಲ್ಲಿ ಆರೋಪಿ ಪ್ರಕಾಶ್(35) ಮೃತದೇಹ ಪತ್ತೆಯಾಗಿದೆ.…

Read More »
ಕ್ರೈಂ ಸ್ಟೋರಿ

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಆತ್ಮಹತ್ಯೆ!

ಹಾಸನ: ಅತಿಥಿ ಉಪನ್ಯಾಸಕಿಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣದ ಗಾಯಿತ್ರಿ ಬಡಾವಣೆಯಲ್ಲಿ ನಡೆದಿದೆ. ಇನ್ನೂ ಮದುವೆಯಾಗದ 34 ವರ್ಷದ ದೀಪಾ ಆತ್ಮಹತ್ಯೆಗೆ ಶರಣಾದ ಅತಿಥಿ…

Read More »
ಸುದ್ದಿ

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಮಂಜೂರು

ನವದೆಹಲಿ : ಹೊಸ ಮದ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ಸಿಕ್ಕಿದೆ. ಚುನಾವಣೆ ಹಿನ್ನೆಲೆ ಜೂನ್‌ 1 ರ ವರೆಗೆ…

Read More »
Top News

ಪದ್ಮ ವಿಭೂಷಣ ಸ್ವೀಕರಿಸಿದ ಮೆಗಾ ಸ್ಟಾರ್ ಜಿರಂಜೀವಿ – ಹಿರಿಯ ನಟಿ ವೈಜಯಂತಿಮಾಲಾ

ಬೆಂಗಳೂರು : ಮೆಗಾ ಸ್ಟಾರ್ ಚಿರಂಜೀವಿ ಸಿನಿಮಾರಂಗದಲ್ಲಿ ತಮ್ಮದೇ ಸಾಧನೆ ಮಾಡಿದ್ದಾರೆ. ಈ ಸಾಧನೆಗೆ ಸಂದ ಗೌರವ ಈ ಪದ್ಮ ವಿಭೂಷಣ ಅಂತಲೇ ಹೇಳಬಹುದು. 68 ವರ್ಷದ ಮೆಗಾ…

Read More »
ಸಿನಿಮಾ

ದರ್ಶನ್ ನಟನೆಯ ‘ಡೆವಿಲ್’ ಮೇಕಿಂಗ್ ವೀಡಿಯೋ ಹೇಗಿದೆ ಗೊತ್ತಾ? ಇಲ್ಲಿದೆ ನೋಡಿ

ಬೆಂಗಳೂರು : ನಟ ದರ್ಶನ್ ನಟನೆಯ ಡೆವಿಲ್​ ಸಿನಿಮಾ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇದೆ. ಈ ಚಿತ್ರದ ಫಸ್ಟ್ ಲುಕ್ ಟೀಸರ್ ವೈರಲ್ ಆಗಿತ್ತು. ಈಗ…

Read More »
ಕ್ರೈಂ ಸ್ಟೋರಿ

SSLCಯಲ್ಲಿ ಪಾಸಾದ ಖುಷಿಯಲ್ಲಿದ್ದ ಅಪ್ರಾಪ್ತ ಬಾಲಕಿಯ ಬರ್ಬರ ಹತ್ಯೆ!

ಕೊಡಗು : ನಿನ್ನೆ ಎಸ್​ಎಸ್ಎಲ್​ಸಿ ಫಲಿತಾಂಶ ಹೊರ ಬಿದ್ದಿದೆ. ಮಧ್ಯಾಹ್ನದ ವೇಳಗೆ ಅಮ್ಮಾ ನಾನು 10ನೇ ತರಗತಿ ಪಾಸ್ ಆದೆ ಅಂತ ಮನೆಗೆ ಬಂದು ಪೋಷಕರ ಬಳಿ…

Read More »
Top News

ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ : NCW ಸ್ಪೋಟಕ ಹೇಳಿಕೆ

ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ರಾಷ್ಟ್ರೀಯ ಮಹಿಳಾ ಆಯೋಗದಿಂದ ಮಾಧ್ಯಮ ಪ್ರಕಟಣೆಯಾಗಿದೆ.  ಪ್ರಜ್ವಲ್ ರೇವಣ್ಣ ಕೇಸ್ ನಲ್ಲಿ NCW ಸ್ಪೋಟಕ ಹೇಳಿಕೆಯನ್ನು ನೀಡಿರುವ  ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ…

Read More »
ಫ್ರೀಡಂ ಟಿವಿ ವಿಶೇಷ

ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪಾಸಾದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕ ಪಡೆದು ತೇರ್ಗಡೆಯಾದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ)…

Read More »
ಕ್ರೈಂ ಸ್ಟೋರಿ

ಲಕ್ಷ ಲಕ್ಷ ಹಣ ಚಿನ್ನಾಭರಣ ದೋಚಿ ಎಸ್ಕೇಪ್ ಆಗುತ್ತಿರುವ ಕಳ್ಳರ ಬಂಧನ

ಚಿತ್ರದುರ್ಗ: ಬೆಂಗಳೂರಿನ ನೀಲಸಂದ್ರದ ಮನೆಯೊಂದರಲ್ಲಿ ಲಕ್ಷ ಲಕ್ಷ ಹಣ ಚಿನ್ನಾಭರಣ ದೋಚಿ ಎಸ್ಕೇಪ್ ಆಗುತ್ತಿದ್ದ ಕಳ್ಳರನ್ನು ಚಿತ್ರದುರ್ಗದ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಬೆಂಗಳೂರಿನ ನೀಲಸಂದ್ರದ…

Read More »
#Exclusive News

SIT ತನಿಖೆ ಪಾರದರ್ಶಕವಾಗಿ ನಡೆಯುತ್ತಿಲ್ಲವೆಂದು ರಾಜ್ಯಪಾಲರಿಗೆ JDS ದೂರು

ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣವನ್ನು ಎಸ್ಐಟಿ ಪಾರದರ್ಶಕವಾಗಿ ತನಿಖೆಯನ್ನು ನಡೆಸುತ್ತಿಲ್ಲ. ಮಧ್ಯಪ್ರವೇಶಿಸಿ, ಸರಿಯಾದ ರೀತಿಯಲ್ಲಿ ತನಿಖೆಗೆ ಸೂಚಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ದೂರು ನೀಡಿದೆ.…

Read More »
ವೈರಲ್ ನ್ಯೂಸ್

ಫ್ಲೈಟ್‌ನಲ್ಲೂ ನಡೆಯುತ್ತೆ ಸೀಟಿಗಾಗಿ ಮಾರಾಮಾರಿ

ಲಿಪೋರ್ನಿಯಾ: ಬಸ್‌ ರೈಲಿನಲ್ಲಿ ಸೀಟಿಗಾಗಿ ಪ್ರಯಾಣಿಕರ ನಡುವೆ ಜಗಳ ಆಗುವುದನ್ನು ನಾವು ಅದೆಷ್ಟೋ ಬಾರಿ ಕಂಡಿರುತ್ತೇವೆ. ಆದರೆ ಇಲ್ಲಿ ವಿಮಾನ ದಲ್ಲಿಯೂ ಪ್ರಯಾಣಿಕರು ಸೀಟಿಗಾಗಿ ಹೊಡೆದಾಟ ನಡೆಸಿರುವ ಅಪರೂಪ…

Read More »
ಶಿಕ್ಷಣ

ಬಾಗಲಕೋಟೆಯ ಅಂಕಿತಾ ಬಸಪ್ಪ ರಾಜ್ಯಕ್ಕೆ ಪ್ರಥಮ

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆಯ ಮುಧೋಳದ ಮಳ್ಳಿಗೆರೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅಂಕಿತಾ ಬಸಪ್ಪ ಕೊನ್ನೂರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿನಿಯಾಗಿದ್ದರೆ, ಈ ಬಾರಿ ಅಗ್ರ…

Read More »
ಕ್ರೈಂ ಸ್ಟೋರಿ

ಮಕ್ಕಳನ್ನು ಕೊಂದ ಬಳಿಕ ಕಟ್ಟಡದಿಂದ ಜಿಗಿದು ಮಹಿಳೆ ಆತ್ಮಹತ್ಯೆ; ಡೆತ್‌ನೋಟ್‌ನಲ್ಲಿ ಏನಿದೆ ಗೊತ್ತಾ?

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ ಮಹಿಳೆಯೊಬ್ಬಳು ತನ್ನಿಬ್ಬರು ಮಕ್ಕಳನ್ನು ಕೊಂದು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸಾವಿಗೆ ಮುನ್ನ ವಿಡಿಯೊ ಮೆಸೇಜ್‌ ಮಾಡಿರುವ ಮಹಿಳೆ, ಪತಿಯ…

Read More »
ಕ್ರೈಂ ಸ್ಟೋರಿ

ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಯ ಬರ್ಬರ ಹತ್ಯೆ ; ಹರಿಯಾಣದ ಇಬ್ಬರ ಬಂಧನ

ನವದೆಹಲಿ : ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಈ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣ ಮೂಲದ ಕರ್ನಾಲ್‌ನ ಇಬ್ಬರು ಸಹೋದರರನ್ನು…

Read More »
ರಾಜ್ಯ

ಇಂದಿನಿಂದ ಒಂದು ವಾರ ಮಳೆ, ಅಲರ್ಟ್

ರಾಜ್ಯದಲ್ಲಿ ಗುರುವಾರದಿಂದ ಒಂದು ವಾರ ಗುಡುಗು, ಮಿಂಚಿನಿಂದ ಕೂಡಿದ ಮಳೆಯಾಗಲಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ನೀಡಿದೆ. ಮೇ 9ರಿಂದ 15ರವರೆಗೆ ಉತ್ತರ ಒಳನಾಡು…

Read More »
ವೈರಲ್ ನ್ಯೂಸ್

1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನಿಸ್ ವಿಶ್ವದಾಖಲೆ ಬರೆದ ಯುವಕ

ನವದೆಹಲಿ: ‘ಅಪ್ಪಿಕೋ ಚಳವಳಿ’ ಬಗ್ಗೆ ನೀವು ಕೇಳಿರಬಹುದು. ವರ್ಷಾನುಗಟ್ಟಲೇ ನಡೆದ ಈ ಚಳವಳಿಯಲ್ಲಿ ಸಾವಿರಾರು ಮರಗಳು ಕೊಡಲಿ ಏಟಿನಿಂದ ಬಚಾವ್ ಆಗಿವೆ. ಇಲ್ಲೊಬ್ಬ ಯುವಕ ಮರಗಳನ್ನು ತಬ್ಬಿಕೊಂಡು…

Read More »
ಉದ್ಯೋಗ

ಕ್ಲರ್ಕ್ ಅಕೌಂಟೆಂಟ್ ಹಾಗೂ ಡಾಟಾ ಎಂಟ್ರಿ ಆಪರೇಟರ್ ಹುದ್ದೆಗೆ ಅರ್ಜಿ ಅಹ್ವಾನ

ಬೆಂಗಳೂರು ನಗರ ಜಿಲ್ಲೆ: ಬೆಂಗಳೂರು ನಗರ ಜಿಲ್ಲೆಯ ಬಾಲಕಾರ್ಮಿಕ ಯೋಜನಾ ಸಂಘದಲ್ಲಿ ಮಾಸಿಕ ಸಂಚಿತ ಗೌರವಧನದ ಅಧಾರದ ಮೇಲೆ ಕ್ಲರ್ಕ್ ಕಂ ಅಕೌಂಟೆಂಟ್ ಹಾಗೂ ಡಾಟಾ ಎಂಟ್ರಿ…

Read More »
ಸಿನಿಮಾ

ನಾಲ್ಕೇ ವರ್ಷಕ್ಕೆ ದಾಂಪತ್ಯ ಜೀವನಕ್ಕೆ ಗುಡ್​ ಬೈ : ನಟಿ ​ಭಾಮಾ ಕುರುಪ್​

ಬಹುಭಾಷಾ ನಟಿ ​ಭಾಮಾ  ದಾಂಪತ್ಯ ಜೀವನಕ್ಕೆ ಗುಡ್​ ಬೈ ಹೇಳಿರುವ ಬಗ್ಗೆ ಖಚಿತಪಡಿಸಿದ್ದಾರೆ. ಇತ್ತೀಚಿಗೆ ಪತಿಯಿಂದ ದೂರವಿದ್ದ ನಟಿ ​ಭಾಮಾ, ಇದೀಗ ಪತಿಯಿಂದ ಸಂಪೂರ್ಣ ದೂರವಾಗಿರುವ ಬಗ್ಗೆ…

Read More »
ರಾಜಕೀಯ

ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಬಿಗ್ ಶಾಕ್ :7 ದಿನ ನ್ಯಾಯಾಂಗ ಬಂಧನ

ಬೆಂಗಳೂರು: ಸಂತ್ರಸ್ತೆ ಮಹಿಳೆಯೊಬ್ಬರನ್ನು ಅಪಹರಿಸಿದಂತ ಹಿನ್ನಲೆಯಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿರುದ್ಧ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬಂಧಿಸಿ, ವಶಕ್ಕೆ ಪಡೆದಿದ್ದರು. ಈಗ…

Read More »
ಆರೋಗ್ಯ

ದಾಳಿಂಬೆ ಆರೋಗ್ಯಕ್ಕೆ ಒಳ್ಳೆಯದೇ ಆದ್ರೆ, ಅವರಿಗೆ ವಿಷಕ್ಕೆ ಸಮ ಗೊತ್ತಾ ?

ದಾಳಿಂಬೆ ಮಕ್ಕಳಿಗೆ, ವೃದ್ಧರಿಗೆ ಮತ್ತು ರೋಗಿಗಳಿಗೆ ತುಂಬಾ ಒಳ್ಳೆಯದು. ಪ್ರತಿದಿನ ಒಂದು ಹಿಡಿ ಕೆಂಪು ದಾಳಿಂಬೆ ಬೀಜಗಳನ್ನ ತಿನ್ನುವುದು ರಕ್ತಹೀನತೆಯಿಂದ ದೌರ್ಬಲ್ಯದವರೆಗೆ ವಿವಿಧ ಕಾಯಿಲೆಗಳನ್ನ ಕಡಿಮೆ ಮಾಡಲು…

Read More »
ವೈರಲ್ ನ್ಯೂಸ್

ಕರೆಂಟ್‌ ಶಾಕ್‌ ಹೊಡೆದು ವ್ಯಕ್ತಿ ಒದ್ದಾಡಿ ಸಾವು : ಎಂಥಾ ಭೀಕರ ದೃಶ್ಯ

ಹೈದರಾಬಾದ್‌: ಭಾರೀ ಮಳೆಯಲ್ಲಿ ಕರೆಂಟ್‌ ಶಾಕ್‌ ಹೊಡೆದು 40ವರ್ಷದ ಹಣ್ಣು-ತರಕಾರಿ ವ್ಯಾಪಾರಿಯೊಬ್ಬ ನೋಡ ನೋಡ್ತಿದ್ದಂತೆ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಫಕ್ರು ಎಂದು ಗುರುತಿಸಲಾಗಿದ್ದು, ನೀರು…

Read More »
ರಾಜ್ಯ

ನಾಳೆ ಬೆಳಗ್ಗೆ 10.30ಕ್ಕೆ ‘SSLC’ ಫಲಿತಾಂಶ ಪ್ರಕಟ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು 2024ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶವನ್ನು ನಾಳೆ ಬೆಳಗ್ಗೆ 10.30 ಗಂಟೆಗೆ ಪ್ರಕಟಿಸಲಿದೆ. ರಾಜ್ಯಾದ್ಯಂತ 10 ನೇ…

Read More »
ರಾಜಕೀಯ

ತಮ್ಮ ಎನಿಮೇಟೆಡ್ ಡ್ಯಾನ್ಸ್‌ ವಿಡಿಯೋ ನೋಡಿ ಖುಷಿಪಟ್ಟ ಮೋದಿ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಸೆಲೆಬ್ರಿಟಿಗಳನ್ನು ಟ್ರೋಲ್​ ಮಾಡುತ್ತಿರುವುದನ್ನು ಆಗಾಗ್ಗೆ ನೋಡುತ್ತಿರುತ್ತೇವೆ. ಇದೀಗ ದೇಶದಲ್ಲಿ ಲೋಕಸಭೆ ಚುನಾವಣೆಯ ಅಬ್ಬರ ಇರುವುದರಿಂದ ರಾಜಕಾರಣಿಗಳನ್ನೂ ಟ್ರೋಲ್​ ಮಾಡಲಾಗುತ್ತಿದೆ. ಅಂಥ ಒಂದು ವಿಡಿಯೋ…

Read More »
Freedom TV

ಕಣಗಿಲೆ ಹೂವು ತಿಂದು ನರ್ಸ್​ ಸಾವು !

ತಿರುವನಂತಪುರ : ಕೇರಳದಲ್ಲಿ ಅರಿವಿಲ್ಲದೇ ಕಣಗಿಲೆ ಹೂವನ್ನು ಕಿತ್ತು ತಿಂದ ನರ್ಸ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನರ್ಸ್ ಸೂರ್ಯ ಸುರೇಂದ್ರನ್ ಕೇರಳದ ಹರಿಪತ್ ಮೂಲದವರು. ಇತ್ತೀಚೆಗಷ್ಟೇ ಇಂಗ್ಲೆಂಡಿನಲ್ಲಿ…

Read More »
ಸಿನಿಮಾ

ರವಿಚಂದ್ರನ್ ನಿರ್ದೇಶನದ ‘ಪ್ರೇಮಲೋಕ 2’ಗೆ ನಾಯಕಿ ಯಾರು ಗೊತ್ತಾ ?

ಪ್ರೇಮಲೋಕ (1987) ಸೂಪರ್‌ಹಿಟ್ ಸಿನಿಮಾ ನಿರ್ದೇಶಕ ಮತ್ತು ನಟ ರವಿಚಂದ್ರನ್ ಇದೀಗ ‘ಪ್ರೇಮಲೋಕ 2’ ಮೂಲಕ ಇತಿಹಾಸವನ್ನು ಮರುಸೃಷ್ಟಿಸಲು ಸಜ್ಜಾಗುತ್ತಿದ್ದಾರೆ. ಸದ್ಯ ಚಿತ್ರಕಥೆಯ ಹಂತದಲ್ಲಿರುವ ಚಿತ್ರದಲ್ಲಿ ರವಿಚಂದ್ರನ್…

Read More »
ಸುದ್ದಿ

3.5 ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಪಿಡಿಒ ಲೋಕಾಯುಕ್ತ ಬಲೆಗೆ

ಬೆಂಗಳೂರು: ಬೆಂಗಳೂರು ಗ್ರಾಮಾಂತರ  ಜಿಲ್ಲೆಯ ದೊಡ್ಡಬಳ್ಳಾಪುರದ ಅರಳು ಮಲ್ಲಿಗೆ ಪಂಚಾಯಿತಿ ಪಿಡಿಒ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ರೆಸ್ಟೋರೆಂಟ್ ಜನರಲ್ ಲೈಸನ್ಸ್ ನವೀಕರಿಸಲು 5…

Read More »
ರಾಜಕೀಯ

ಆಸ್ಪತ್ರೆಗೆ ಭೇಟಿ ನೀಡಿ ‘ಎಸ್.ಎಂ ಕೃಷ್ಣ’ ಆರೋಗ್ಯ ವಿಚಾರಿಸಿದ ‘ಸಿಎಂ ಸಿದ್ಧರಾಮಯ್ಯ’

ಬೆಂಗಳೂರು:  ಏಪ್ರಿಲ್ 22ರಂದು ಎಸ್‌ಎಂ ಕೃಷ್ಣ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರ, ಕೆಮ್ಮು ಕಾಣಿಸಿಕೊಂಡ ಹಿನ್ನೆಲೆ ಬೆಂಗಳೂರಿನ ವಿಠಲ್ ಮಲ್ಯ ರಸ್ತೆಯ ವೈದೇಹಿ ಆಸ್ಪತ್ರೆಗೆ ದಾಖಲಾ…

Read More »
ವೈರಲ್ ನ್ಯೂಸ್

ಅಯೋಧ್ಯೆಯಲ್ಲಿ ಭಕ್ತರ ಹಣೆಗೆ ತಿಲಕವಿಡುತ್ತಾ ಈ ಬಾಲಕ ದಿನಕ್ಕೆ ಎಷ್ಟು ಗಳಿಸುತ್ತಾನೆ ಗೊತ್ತಾ? ಇಲ್ಲಿದೆ ನೋಡಿ

ಅಯೋಧ್ಯೆ : ಅಯೋಧ್ಯೆಯಲ್ಲಿ ಬಾಲ ರಾಮ ಮಂದಿರ ಸ್ಥಾಪನೆಗೊಂಡಿದ್ದೇ ತಡ ಯಾರು ಯಾರಿಗೆ ಎಷ್ಟೆಲ್ಲಾ ಭಾಗ್ಯದ ಬಾಗಿಲು ತೆರೆದಿದೆ ಎಂಬುದು ಊಹಿಸಿಕೊಳ್ಳೋಕು ಆಗ್ತಿಲ್ಲ, ಗಳಿಕೆ ಎಂಬುದು ಲೆಕ್ಕಕ್ಕೂ…

Read More »
ಸಿನಿಮಾ

ಬೆಂಗಳೂರಿನಲ್ಲಿ ಪ್ರದರ್ಶನ ನಿಲ್ಲಿಸಿದ ಮತ್ತೊಂದು ಚಿತ್ರಮಂದಿರ

ಕೆಲವು ದಿನಗಳ ಹಿಂದಷ್ಟೇ ಫಿಲ್ಮಿಬೀಟ್‌ನಲ್ಲಿ ಕನ್ನಡ ಚಿತ್ರರಂಗದ ಬಗ್ಗೆ ಚರ್ಚೆ ಮಾಡಲಾಗಿತ್ತು. ಕಳೆದ ಒಂದೂವರೆ ವರ್ಷದಿಂದ ಬೆರಳೆಣಿಕೆಯಷ್ಟು ಸಿನಿಮಾಗಳು ಗೆದ್ದಿದ್ದು ಬಿಟ್ಟರೆ, ಸೋತ ಸಿನಿಮಾಗಳ ಸಂಖ್ಯೆ ಬಹುದೊಡ್ಡದಿದೆ.…

Read More »
ಸಿನಿಮಾ

ಯಾವಾಗ ಓಟಿಟಿಗೆ ಬರಲಿದೆ ಪೃಥ್ವಿರಾಜ್ ನಟನೆಯ ‘ಆಡು ಜೀವಿತಂ’ ಸಿನಿಮಾ? ಇಲ್ಲಿದೆ ಬ್ಯಾಡ್ ನ್ಯೂಸ್

ಮಲಯಾಳಂ ಸೂಪರ್‌ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರನ್  ಅಭಿನಯದ ಆಡು ಜೀವಿತಂ ಸಿನಿಮಾ ಸೂಪರ್ ಹಿಟ್ ಆಗಿದೆ. ಈ ಚಿತ್ರ 150 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿದೆ. ಬ್ಲೆಸ್ಸಿ…

Read More »
ರಾಜಕೀಯ

ದೈವಜ್ಞ ಬ್ರಾಹ್ಮಣ ವೃತ್ತಿಪರರ ವೇದಿಕೆ ವತಿಯಿಂದ ಸಾರ್ವಜನಿಕರಿಗೆ ಕಡ್ಡಾಯ ಮತದಾನದ ಜಾಗೃತಿ

 ಹುಬ್ಬಳ್ಳಿ: ದೈವಜ್ಞ ಬ್ರಾಹ್ಮಣ ಸಮಾಜದ ಪ್ರಜ್ಞಾವಂತ ನಾಗರಿಕರು ಮತ್ತು ಸಮಾಜದ ವೃತ್ತಿ ಪರರು ಹುಬ್ಬಳ್ಳಿಯ ಕಿತ್ತೂರು ಚೆನ್ನಮ್ಮ ವ್ರತ್ತದಿಂದ ಕೊಪ್ಪಿಕರ್ ರಸ್ತೆಯ, ದುರ್ಗದಬೈಲ, ದಾಜಿಬಾನಪೆಟದಿಂದ ರಾಣಿ ಕಿತ್ತೂರು ಚೆನ್ನಮ್ಮ…

Read More »
ರಾಜಕೀಯ

ಪೆನ್ ಡ್ರೈವ್ ಪ್ರಕರಣ: ಸಿಎಂ, ಡಿಸಿಎಂ ವಿರುದ್ಧ ಪೋಸ್ಟರ್ ಅಭಿಯಾನ

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಕಾಂಗ್ರೆಸ್ ಜೆಡಿಎಸ್‌ ನಡುವೆ ಫೋಸ್ಟರ್‌ ವಾರ್‌ ಶುರುವಾಗಿದೆ. ನಗರದ ಲೂಲು ಮಾಲ್ ಹಾಗೂ ಕೆಪಿಸಿಸಿ ಕಚೇರಿ ಮುಂದೆ…

Read More »
ರಾಜಕೀಯ

ರಾಜ್ಯದಲ್ಲಿ 20 ಲೋಕಸಭಾ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ – ಪ್ರಸಾದ್ ಅಬ್ಬಯ್ಯ

ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಲ್ಲಿ ಇದ್ದು, ರಾಜ್ಯದಲ್ಲಿ 20 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ. ಬಿಜೆಪಿ ಬೋಗಸ್ ಗ್ಯಾರಂಟಿ ಮೂಲಕ 28 ಕ್ಕೆ 28 ಕ್ಷೇತ್ರಗಳನ್ನು…

Read More »
Freedom TV

ಬೆಂಗಳೂರಿನ ರಾಜಾನುಕುಂಟೆಯ ರಕ್ಷಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ

ಬೆಂಗಳೂರು: ರಾಜಾನುಕುಂಟೆ ಪ್ರದೇಶದ ರಕ್ಷಾ ಆಸ್ಪತ್ರೆಯಲ್ಲಿ ಮಂಗಳವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ರೋಗಿಗಳು ಮತ್ತು ಸಿಬ್ಬಂದಿ ಭಯಭೀತರಾಗಿದ್ದಾರೆ. ಕಾರಣವು ಇನ್ನೂ ತನಿಖೆಯಲ್ಲಿದ್ದರೂ, ಇದು ನೆಲ ಮಹಡಿಯ ಎಲಿವೇಟರ್…

Read More »
ವೈರಲ್ ನ್ಯೂಸ್

BMW ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದು ಪುಂಡರ ಅಟ್ಟಹಾಸ

ಉತ್ತರಪ್ರದೇಶ: ನಡುರಾತ್ರಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದಂಪತಿಯನ್ನು ಅಡ್ಡಗಟ್ಟಿ ಹಲ್ಲೆಗೆ ಯತ್ನಿಸಿರುವ ಘಟನೆಯೊಂದು ಉತ್ತರಪ್ರದೇಶದ ನೋಯ್ಡಾದಲ್ಲಿ ನಡೆದಿದೆ. BMW ಕಾರಿನಲ್ಲಿ ದಂಪತಿ ಇದ್ದ ಇದ್ದ ಕಾರನ್ನು ಚೇಸ್‌ ಮಾಡಿದ್ದ ಪುಂಡರು…

Read More »
ರಾಜಕೀಯ

ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್‌ ಸಿಡಿ ಕೂಡ ಬರಬಹುದು: ರಮೇಶ್‌ ಜಾರಕಿಹೊಳಿ

ಬೆಳಗಾವಿ: ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್‌ ಸಿಡಿ ಕೂಡ ಬರಬಹುದು ಅಂಥ ಬಿಜೆಪಿ ಜಾರಕಿಹೊಳಿಯವರು ಹೇಳಿದ್ದಾರೆ. ಅವರು ಇಂದು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನ ಮಾಡಿದ ಬಳಿಕ…

Read More »
ರಾಜಕೀಯ

ಸರತಿ ಸಾಲಿನಲ್ಲಿ ನಿಂತು ಕುಟುಂಬ ಸಮೇತ ಮತದಾನ ಮಾಡಿದ ಬೊಮ್ಮಾಯಿ

ಹಾವೇರಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಇಂದು ಧಾರವಾಡ ಲೊಕಸಭಾ ಕ್ಷೇತ್ರ ವ್ಯಾಪ್ತಿಯ ಶಿಗ್ಗಾವಿಯ ಸರ್ಕಾರಿ ಮಾದರಿ…

Read More »
ರಾಜಕೀಯ

ಲೋಕಸಭಾ ಚುನಾವಣೆ ಹಿನ್ನೆಲೆ. ದೇವರ ಮೊರೆ‌ ಹೊದ ಜೊಲ್ಲೆ ಕುಟುಂಬ

ಚಿಕ್ಕೋಡಿ:  ರಂಗೋಲಿಯಲ್ಲಿ ಬಿಜೆಪಿ ಚಿಹ್ನೆ ಕಮಲದ ಚಿತ್ರ ಬಿಡಿಸಿ ಪೂಜೆ ಮಾಡಿದ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ. ಜ್ಯೊತಿಬಾ ಪಟ್ಟದ ಕುದುರೆಗೆ ಆರತಿ ಬೆಳಗಿ ಪೂಜೆ ಸಲ್ಲಿಸಿ…

Read More »
ರಾಜ್ಯ

‘ಆಟೋ ರಿಕ್ಷಾ’ ಮೇಲೆ ಹುಲ್ಲು ಬೆಳೆಸಿದ ಚಾಲಕ: ಜನರು ಫಿದಾ

ತೆಲಂಗಾಣ:  ಪ್ರಸಕ್ತ ಬೇಸಿಗೆಯಲ್ಲಿ ಬಿಸಿಲಿನ ಶಾಖಕ್ಕೆ ನಲುಗದ ರಾಜ್ಯಗಳು, ಹಳ್ಳಿಗಳೇ ಇಲ್ಲ. ಇದೇ ರೀತಿ ತೆಲಂಗಾಣದಲ್ಲಿ ಆಟೋ ಚಾಲಕನೊಬ್ಬ ಅಧಿಕ ತಾಪಮಾನದ ಝಳಕ್ಕೆ ತಪ್ಪಿಸಿಕೊಳ್ಳಲು ಕಂಡುಕೊಂಡ ಐಡಿಯಾ…

Read More »
#Exclusive News

ಇಂದಿನಿಂದ ಆಂಬ್ಯೂಲೆನ್ಸ್ ಸೇವೆ ಬಂದ್

ಬೆಂಗಳೂರು:  ರಾಜ್ಯದಲ್ಲಿ ಇಂದು ರಾತ್ರಿಯಿಂದ ಹೆಲ್ತ್ ಎಮರ್ಜೆನ್ಸಿ ಇಂದು ರಾತ್ರಿ 8 ಗಂಟೆ ನಂತರ ಪೋರ್ಟ್ ಸಿಲಿಕಾನ್ ಸಿಟಿ ಜನರಿಗೆ ಸರ್ಕಾರದ 108 ಅಂಬ್ಯೂಲೆನ್ಸ್ ಸಿಗಲ್ಲ. ಸರ್ಕಾರದ…

Read More »
ಉದ್ಯೋಗ

ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಮಂಡ್ಯದ ಕೋರ್ಟ್‌ಗಳಲ್ಲಿ 41 ಸರ್ಕಾರಿ ಹುದ್ದೆ: ಈಗಲೇ ಅರ್ಜಿ ಸಲ್ಲಿಸಿ

ಮಂಡ್ಯ : ಎಸ್ಎಲ್‌ಸಿ ಪಾಸಾಗಿದ್ದು, ಈ ವಿದ್ಯಾರ್ಹತೆಗೆಲ್ಲಾ ಯಾವ್‌ ಒಳ್ಳೆ ಕೆಲಸ ಸಿಗುತ್ತಪ್ಪಾ ಎಂದು ಇನ್ನು ನಿರುದ್ಯೋಗಿಗಳಾಗೆ ಇರುವವರು ಅಥವಾ ಈಗಷ್ಟೆ ಎಸ್‌ಎಸ್‌ಎಲ್‌ಸಿ ಪಾಸಾದವರಿಗೆ ಮಂಡ್ಯದಲ್ಲಿದೆ ಭರ್ಜರಿ…

Read More »
Top News

ಬ್ಲಡ್ ಟೆಸ್ಟ್ ನಲ್ಲಿ ಕೊಲೆಸ್ಟ್ರಾಲ್ ಇದೆ ಎಂದು ಗೊತ್ತಾದ್ರೆ, ಡಾರ್ಕ್ ಚಾಕೋಲೆಟ್​ ತಿನ್ನುವ ಅಭ್ಯಾಸ ಮಾಡಿಕೊಳ್ಳಿ!

ಚಾಕಲೇಟ್ ಯಾರಿಗೆ ಇಷ್ಟವಿಲ್ಲ ಹೇಳಿ, ಸಣ್ಣ ಮಕ್ಕಳಿಗೆ ಇದು ಪಂಚಪ್ರಾಣವಾದರೆ ದೊಡ್ಡವರು ಹೇಗೊ ಕದ್ದು ಮುಚ್ಚಿ ಇದನ್ನು ತಿನ್ನುವರು. ಮಧುಮೇಹಿಗಳಿಗೆ ಚಾಕಲೇಟ್ ಒಳ್ಳೆಯದಲ್ಲ ಎನ್ನುವ ವಿಚಾರ ಗೊತ್ತೇ…

Read More »
ಸುದ್ದಿ

ನಂದಿಬೆಟ್ಟಕ್ಕೆ ಪ್ರವಾಸಿಗರು ಕಡಿಮೆಯಾಗಲು ಇದೇ ಕಾರಣ ನೋಡಿ

 ಚಿಕ್ಕಬಳ್ಳಾಪುರ: ವಾರಾಂತ್ಯ ಹಾಗೂ ಬೇಸಿಗೆ ರಜೆ ಅವಧಿ ಯಲ್ಲಿ ಜನರಿಂದ ಗಿಜಿಗುಡಬೇಕಿದ್ದ ಪ್ರವಾಸಿ ತಾಣಗಳು ಈ ಸಲ ಬಿಸಿಲಿನಿಂದಾಗಿ ಜನರಿಲ್ಲದೆ ಭಣಗುಡುತ್ತಿವೆ. ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ…

Read More »
ಆರೋಗ್ಯ

ಹೆಣ್ಣು ಸೊಳ್ಳೆಯಿಂದ ಹರಡುವ ಮಲೇರಿಯಾ ಬಗ್ಗೆ ನಿಮಗೆಷ್ಟು ಗೊತ್ತು?

ದೇಶದಲ್ಲಿ ಸಾಕಷ್ಟು ಸುಧಾರಣೆಗಳ ಹೊರತಾಗಿಯೂ ಮಲೇರಿಯಾ ಸಾರ್ವಜನಿಕ ಆರೋಗ್ಯಕ್ಕೆ ಗಂಭೀರ ಅಪಾಯವನ್ನುಂಟುಮಾಡುತ್ತಿದೆ. ಮಲೇರಿಯಾ ಕೇವಲ ನಮ್ಮ ಭಾರತ ದೇಶದ ಸಮಸ್ಯೆಯಷ್ಟೇ ಅಲ್ಲ. ಇದು ಇಡೀ ವಿಶ್ವದಾದ್ಯಂತ ಅತ್ಯಂತ…

Read More »
ರಾಜಕೀಯ

ಗಂಡ, ಮಗನ ಕೇಸ್‌ನಿಂದ ಭವಾನಿ ರೇವಣ್ಣಗೂ ಕಾನೂನು ಕಂಟಕ?

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ ದಿನಕ್ಕೊಂಡು ಬೆಳವಣಿಗೆ ನಡೆಯುತ್ತದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಪ್ರಜ್ವಲ್‌ ತಂದೆ,…

Read More »
ರಾಜ್ಯ

ಅವಧಿ ಮೀರಿದ ಐಸ್ ಕ್ರೀಮ್ ಸೇವಿಸಿ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಚನ್ನಪಟ್ಟಣ : ಅವಧಿಗೂ ಮೀರಿದ ಐಸ್ ಕ್ರೀಮ್ ಸೇವಿಸಿ 40 ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ತರಾದ ಘಟನೆ ಚನ್ನಪಟ್ಟಣದ ಟಿಪ್ಪುನಗರ ಮಿಲನ್ ಶಾದಿ ಮಹಲ್ ನಲ್ಲಿ…

Read More »
Top News

ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರ ಸಾವು !

ಗದಗ : ಕೃಷಿ ಹೊಂಡದಲ್ಲಿ ಬಿದ್ದು ಮಹಿಳೆ ಹಾಗೂ ಮಗುವೊಂದು ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹೈತಾಪುರ ಗ್ರಾಮದಲ್ಲಿ ನಡೆದಿದೆ. ಗೀತಾ ಹೆಸರೂರು(34) ಹಾಗೂ…

Read More »
Top News

ಬೆಂಗಳೂರಿನಲ್ಲಿ ಈ ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ!

ಬೆಂಗಳೂರು : ಬೆಂಗಳೂರು ಜಲಮಂಡಳಿ ವ್ಯಾಪ್ತಿಯ ಕಾವೇರಿ 5ನೇ ಹಂತದ ಯೋಜನೆಯ ಸಿಪಿ 04 ಕಾಮಗಾರಿ ಹಿನ್ನೆಲೆ ಸಿಲಿಕಾನ್ ಸಿಟಿಯಲ್ಲಿ ಮೇ 8 ರಂದು ನೀರು ಪೂರೈಕೆಯಲ್ಲಿ…

Read More »
#Exclusive News

ರಾಜ್ಯದಲ್ಲಿ ಈ ಬಾರಿ ಬಿಜೆಪಿ ಸಿಂಗಲ್‌ ಡಿಜಿಟ್ ದಾಟೋದಿಲ್ಲ- ಸಚಿವ ದಿನೇಶ ಗುಂಡೂರಾವ್

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ವಾತಾವರಣವಿದೆ. ಬಿಜೆಪಿ ಈ ಬಾರಿ ಸಿಂಗಲ್ ಡಿಜಿಟ್ ದಾಟೋದಿಲ್ಲ ಎಂದು ಸಚಿವ ದಿನೇಶ ಭವಿಷ್ಯ ನುಡಿದಿದ್ದಾರೆ. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,…

Read More »
ವೈರಲ್ ನ್ಯೂಸ್

ದಿಬ್ಬಣದಲ್ಲಿ ವರ ಕುಳಿತಿದ್ದ ಕುದುರೆಯೊಂದಿಗೆ ವ್ಯಕ್ತಿಯ ಡ್ಯಾನ್ಸ್

ಭಾರತದಲ್ಲಿರುವ ವಿವಾಹ ಪದ್ಧತಿಗಳಲ್ಲಿ ಒಂದೊಂದು ಪ್ರದೇಶದಲ್ಲಿ ಒಂದೊಂದು ಕ್ರಮ ಇರುತ್ತದೆ. ಈ ವಿವಾಹದ ಕ್ರಮಗಳಲ್ಲಿ ಸಾಕಷ್ಟು ವೈವಿಧ್ಯತೆಯನ್ನು ನಾವು ನೋಡಬಹುದು. ಅಂತೆಯೇ ಕೆಲವು ಕಡೆ ವಧು, ವರ…

Read More »
ಸಿನಿಮಾ

ಕಾಟೇರ ಚಿತ್ರ ನೂರು ದಿನ ಪೂರೈಕೆ ಹಿನ್ನಲೆ ಟೆಕ್ನಿಷಿಯನ್ನ್​ಗೆ ದುಬಾರಿ ಗಿಫ್ಟ್

ಬೆಂಗಳೂರು: ಕಾಟೇರ ಸಿನಿಮಾ 200 ಕೋಟಿಗೂ ಅಧಿಕ ಮೊತ್ತ ಗಳಿಸಿದ ಹಿನ್ನೆಲೆಯಲ್ಲಿ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ತನ್ನ ಟೆಕ್ನಿಷಿಯನ್ಸ್ ಹಾಗೂ ಕಲಾವಿದರಿಗೆ ದುಬಾರಿ ಗಿಫ್ಟ್ ಗಳನ್ನ…

Read More »
ರಾಜಕೀಯ

ಕೆ.ಎಸ್.ಈಶ್ವರಪ್ಪ ಚುನಾವಣ ಕಚೇರಿ ಮುಂದೆ ವಾಮಾಚಾರ ಆರೋಪ

ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ತನ್ನ ವಾಟ್ಸ್ ಆಪ್ ನಲ್ಲಿ ಆಕ್ರೋಶ…

Read More »
ರಾಜಕೀಯ

ಯಾದಗಿರಿಯ ಪ್ರಜಾಧ್ವನಿ 2 ಪ್ರಚಾರ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು

ಯಾದಗಿರಿ: ನನ್ನ ಮಿತ್ರ ವೆಂಕಟಪ್ಪ ನಾಯಕ ಕ್ಷೇತ್ರ ಮಾತ್ರವಲ್ಲ ಜಿಲ್ಲೆಯಲ್ಲೇ ದೊಡ್ಡ ಜನನಾಯಕ. ನೀವೆಲ್ಲರೂ ಅವರನ್ನು ಬೆಳೆಸಿದ್ದೀರಿ. ಅವರು ರಾಜಮನೆತನದಿಂದ ಬಂದಿದ್ದರು ಬಹಳ ಸರಳತೆ ಹೊಂದಿದ್ದರು. ನನ್ನ…

Read More »
#Exclusive News

ಡಿ.ಕೆ. ಶಿವ ಕುಮಾರ್ ಫೋಟೋ ಮಾರ್ಪಿಂಗ್: ಮೂವರ ವಿರುದ್ಧ ದೂರು ದಾಖಲು

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಕೆಲ ಅಶ್ಲೀಲ ವಿಡಿಯೋಗಳು ವೈರಲ್ ಬೆನ್ನಲೇ ಡಿಕೆ ಶಿವಕುಮಾ‌ರ್ ಫೋಟೋವೊಂದು ಹರಿಬಿಡಲಾಗಿದೆ. ಈ ಸಂಬಂಧ ಕೆಪಿಸಿಸಿ ಕಾನೂನು ಘಟಕ ದೂರು…

Read More »
ರಾಜಕೀಯ

ಬಿಜೆಪಿ ವತಿಯಿಂದ ಗಾಂಧಿ ಭವನದಲ್ಲಿ ಯುವ ಮುಖಂಡರ ಸಭೆ

 ಬಳ್ಳಾರಿ: ಗಣಿನಾಡು ಬಳ್ಳಾರಿ ನಗರದ ಗಾಂಧೀ ಭವನದಲ್ಲಿ ಇಂದು ಬಿಜೆಪಿ ಪಕ್ಷದ ವತಿಯಿಂದ ಯುವಮುಖಂಡರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅವಳಿ ಜಿಲ್ಲೆಯ ಎಲ್ಲಾ ಯುವ ಮುಖಂಡರು…

Read More »
ಜಿಲ್ಲೆ

ಬಾಲಕಿ ಒಬ್ಬಳ ಕೈಯಲ್ಲಿ ಸ್ಪೋಟಗೊಂಡ ರೆಡ್ಮಿ ಮೊಬೈಲ್ ಫೋನ್

ಮಡಿಕೇರಿ: ಮಡಿಕೇರಿಯ ಮಂಗಳದೇವಿ ನಗರದ ರಶ್ಮಿ ಎಂಬುವವರ ಮೊಬೈಲ್ ಸ್ಪೋಟಗೊಂಡಿರುವ ಘಟನೆ ನಡೆದಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಆದರೆ ಮೊಬೈಲ್ ಸಂಪೂರ್ಣವಾಗಿ ಸುಟ್ಟು ಹೋದ ಸ್ಥಿತಿಯಲ್ಲಿದೆ.…

Read More »
ರಾಜಕೀಯ

ದೇಶ ಮಾರುವರು ದೇಶದಲ್ಲಿ ಹೆಚ್ಚಾಗಿದ್ದಾರೆ : ಕುಮಾರಸ್ವಾಮಿ ವಿರುದ್ದ ಪ್ರಕಾಶರಾಜ್ ವಾಗ್ದಾಳಿ

ಹುಬ್ಬಳ್ಳಿ:  ಇತ್ತೀಚಿಗೆ ದೇಶ ಮಾರುವವರು ಜಾಸ್ತಿಯಾಗಿದ್ದಾರೆ. ಮಹಾಪ್ರಭುಗಳು ಆಳ್ವಿಕೆ ನಡೆಸುತ್ತಿದ್ದಾರೆ. ಅವರು ಒಂದೇ ಭಾಷೆಯಲ್ಲಿ ಮಾತನಾಡುತ್ತಾರೆ. ನಾನು ಏಳು ಭಾಷೆಯಲ್ಲಿ ಮಾತನಾಡುತ್ತೇನೆ. ಮಹಾಪ್ರಭುಗಳು ಎಲ್ಲೆಲ್ಲಿ ಹೋಗ್ತಾರೋ ನಾನು…

Read More »
Top News

ಕೋವಿಡ್‌ ಲಸಿಕೆಯಿಂದ ಬರುತ್ತೆ ರಕ್ತ ಹೆಪ್ಪುಗಟ್ಟೋ ಕಾಯಿಲೆ ! ವಿವರ ನಿಮಗೆ ತಿಳಿದಿರಲಿ

ನವದೆಹಲಿ : ಬ್ರಿಟಿಷ್ ಔಷಧೀಯ ದೈತ್ಯ ಕಂಪನಿ ಅಸ್ಟ್ರಾಜೆನೆಕಾ ತನ್ನ ಕೋವಿಡ್-19 ಲಸಿಕೆ ಕೋವಿಶೀಲ್ಡ್ ಇದು ಥ್ರಂಬೋಸಿಸ್ ವಿಥ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ಎಂಬ ಅಪರೂಪದ ಅಡ್ಡ ಪರಿಣಾಮವನ್ನು…

Read More »
ಸಿನಿಮಾ

ಮೇ ಹತ್ತರಂದು ಮರು ಬಿಡುಗಡೆಯಾಗಲಿದೆ ಪುನೀತ್ ರಾಜಕುಮಾರ್ ಅಭಿನಯದ ಸೂಪರ್ ಹಿಟ್ ಚಿತ್ರ

ಬೆಂಗಳೂರು: ಎಂ.ಎನ್.ಕೆ‌ ಮೂವೀಸ್ ಲಾಂಛನದಲ್ಲಿ ಎಂ.ಎನ್ ಕುಮಾರ್ ನಿರ್ಮಿಸಿ, ಎ.ಹರ್ಷ ನಿರ್ದೇಶನದಲ್ಲಿ ಪುನೀತ್ ರಾಜಕುಮಾರ್ ಅವರು ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ ಚಿತ್ರ ” ಅಂಜನಿಪುತ್ರ” ಮೇ…

Read More »
ವೈರಲ್ ನ್ಯೂಸ್

ತಗಡಿನ ಛಾವಣಿಯಲ್ಲಿ ಸಿಲುಕಿದ್ದ ಮಗುವನ್ನು ರಕ್ಷಿಸಿದ ವಿಡಿಯೋ ವೈರಲ್‌

ಚೆನ್ನೈ: ಆಘಾತಕಾರಿ ಘಟನೆಯೊಂದರಲ್ಲಿ ಚೆನ್ನೈನ ಆವಡಿಯಲ್ಲಿರುವ ಅಪಾರ್ಟ್ಮೆಂಟ್ ಸಮುಚ್ಚಯದ ತಗಡಿನ ಛಾವಣಿಯ ಮೇಲೆ ಹೆಣ್ಣು ಮಗು ಸಿಲುಕಿಕೊಂಡಿದ್ದ ಘಟನೆ ನಡೆದಿದೆ.  ಎಂಟು ತಿಂಗಳ ಹೆಣ್ಣು ಮಗು ನಾಲ್ಕನೇ…

Read More »
ಸಿನಿಮಾ

ಎಲ್ಲರ ಲೈಫ್ ನ ರಾಮಾಯಣ ಹೇಳೋಕ್ಕೆ ಬಂದ ರಾಮ…ರಿಷಿ ರಾಮನ ಅವತಾರ ಟ್ರೇಲರ್ ರಿಲೀಸ್

ಬೆಂಗಳೂರು: ಟೀಸರ್, ಹಾಡು ಹಾಗೂ ವಿಭಿನ್ನ ಪ್ರಮೋಷನ್ ವಿಡಿಯೋಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾ ರಾಮನ ಅವತಾರ. ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಎಂಎಂ ಲೆಗಸಿಯಲ್ಲಿ…

Read More »
ಸುದ್ದಿ

ಪೆನ್ ಡ್ರೈವ್ ಪ್ರಕರಣ: ತಪ್ಪಿತಸ್ಥರ ಬಂಧನಕ್ಕೆ ಕೆಆರ್‌ಎಸ್‌ ಒತ್ತಾಯ

ಹಾಸನ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ರಾಜಕಾರಣಿ ಒಬ್ಬರ ಅಶೀಲ ವಿಡಿಯೊ ಸಂಬಂಧಿಸಿದ ಪೆನ್ ಡ್ರೈವ್ ಪ್ರಕರಣ ರಾಜ್ಯದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಈ ಬಗ್ಗೆ ಸೂಕ್ತ…

Read More »
Back to top button