ಧಾರವಾಡ: ಬಿಸಿಲಿನ ತಾಪದಿಂದ ಬೇಸತ್ತ ಪೇಡಾ ನಗರಿ ಜನತೆಗೆ ತಡವಾಗಿಯಾದ್ರೂ ಮಳೆರಾಯ ರಾತ್ರಿ ತಂಪೇರೆದಿದ್ದಾನೆ. ಮದ್ಯಾಹ್ನಾದ ನಂತರ ಮೋಡ ಕವಿದ ವಾತಾವರಣ ನಿರ್ಮಾಣವಾಗಿದ್ದು, ತಡ ಸಂಜೆ ವೇಳೆ…
Read More »freedomtvkannada
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ 133ನೇ ಜನ್ಮದಿನಾಚರಣೆ ಅಂಗವಾಗಿ ವಿಧಾನಸೌಧದಲ್ಲಿರುವ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ…
Read More »ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡಿನ ದಾಳಿ ನಡೆದಿರುವ ಬಗ್ಗೆ ಮಾಹಿತಿ ಹೊರಬಿದ್ದಿದೆ. ಮುಂಬೈನ ಬಾಂದ್ರಾದಲ್ಲಿರುವ ನಿವಾಸದ ಬಳಿ ಬೆಳಗಿನ ಜಾವ 5…
Read More »ಚೆನ್ನೈ: ಹೌದು, ಚಿತ್ರರಂಗಲ್ಲಿ ಅವರು ಮಾಡಿದ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಲಾಗಿತ್ತು. 13 ರಂದು ಚೆನ್ನೈನ ವೇಲ್ಸ್ ಯೂನಿವರ್ಸಿಟಿಯಲ್ಲಿ ನಡೆದ ಸಮಾರಂಭದಲ್ಲಿ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ…
Read More »ನೆಲಮಂಗಲ: ನೆಲಮಂಗಲ ತೋಟದ ಮನೆಯ ಬಳಿ ದೈತ್ಯ ಚಿರತೆಯೊಂದು ಪತ್ತೆಯಾಗಿದ್ದು ಊರವರಲ್ಲಿ ಆತಂಕ ಮನೆ ಮಾಡಿದೆ. ಆಹಾರ ಅರಸಿ ದಿನ ರಾತ್ರಿ ನಾಯಿಯನ್ನ ಬೆನ್ನಟ್ಟುತ್ತಿದೆ ದೈತ್ಯ ಚಿರತೆ ರಾತ್ರಿ…
Read More »ಬೆಂಗಳೂರು : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಜಯನಗರದಲ್ಲಿ ಬಿಜೆಪಿಯ ದಾಖಲೆಯಿಲ್ಲದ ಕೋಟ್ಯಂತರ ರೂಪಾಯಿ ಹಣವನ್ನು ಚುನಾವಣೆ ಆಯೋಗ ಜಪ್ತಿ ಮಾಡಿದ್ದು, ಇದು ಬಿಜೆಪಿ ಎಲೆಕ್ಟೊರಲ್…
Read More »ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ಸರ್ಕಾರ ಖ್ಯಾತ ಮಕ್ಕಳ ಪೇಯ Bournvitaವನ್ನು ಕೂಡಲೇ ‘Health Drinks’ ಪಟ್ಟಿಯಿಂದ ತೆಗೆದುಹಾಕುವಂತೆ ಆದೇಶ ನೀಡಿದೆ. ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯವು…
Read More »ಬೆಂಗಳೂರು: ರಾಜಧಾನಿಯ ವೈಟ್ಫೀಲ್ಡ್ನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಿದ ಪ್ರಕರಣ ಸಂಬಂಧ ಪ್ರಧಾನ ಆರೋಪಿ, ಬಾಂಬ್ ಇಟ್ಟು ತಲೆ ಮರೆಸಿಕೊಂಡು ಓಡಾಡುತ್ತಿದ್ದ ಪಾತಕಿ ಹಾಗೂ ಇದರ ಹಿಂದಿನ…
Read More »ಯಾದಗಿರಿ : ವಿದ್ಯುತ್ ತಂತಿ ತಗುಲಿ ರೈತ ಸಾವನ್ನಪ್ಪಿರುವಂತಹ ಘಟನೆ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗೋಡಿಹಾಳ ಗ್ರಾಮದಲ್ಲಿ ನಡೆದಿದೆ. ಹೊರಟೂರು ಗ್ರಾಮದ ಮರೇಪ್ಪ (43) ಎಂಬ…
Read More »ಮೈಸೂರು : ಹಲವು ವರ್ಷಗಳಿಂದ ದೂರ ಉಳಿದಿದ್ದ ಹಳೆ ಸ್ನೇಹಿತರಾದ ಸಿಎಂ ಸಿದ್ದರಾಮಯ್ಯ ಮತ್ತು ಶ್ರೀನಿವಾಸ್ ಪ್ರಸಾದ್ ಇಬ್ಬರು ಭೇಟಿಯಾಗಿ ರಾಜಕೀಯ ಚರ್ಚೆ ನಡೆಸಿದ್ದಾರೆ. ಲೋಕಸಭಾ ಚುನಾವಣೆ…
Read More »ಬೆಂಗಳೂರು: ಎರಡು ದಿನಗಳ ಹಿಂದೆಯಷ್ಟೇ ಮುಹೂರ್ತ ಕಂಡ ಸಾರಥಿ ಸಿನೆಮಾ ನಿರ್ಮಾಣ ಮಾಡಿದ್ದ ಸತ್ಯ ಪ್ರಕಾಶ್ ನಿರ್ಮಾಣದ ಇನ್ನು ಹೆಸರಿಡದ ಪ್ರೊಡಕ್ಷನ್ ನಂಬರ್ 2 ರ ದುನಿಯಾ…
Read More »ಬೆಂಗಳೂರು: ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜನಪ್ರಿಯ ನಟ ಸಯಾಜಿ ಶಿಂಧೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಏಪ್ರಿಲ್ 11 ರಂದು ಸತಾರಾದಲ್ಲಿರುವ…
Read More »ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಚುನಾವಣಾ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ಭರ್ಜರಿ ಹಣ ವಶಕ್ಕೆ ಪಡೆದಿದ್ದಾರೆ.ಜಯನಗರದ ನಾಲ್ಕನೇ ಬಡಾವಣೆಯಲ್ಲಿ ಕಾಂಗ್ರೆಸ್ರವರು ಚುನಾವಣೆಗೆಂದು ಅಕ್ರಮವಾಗಿ ಸಾಗಿಸುತ್ತಿದ್ದ ಹಣವನ್ನು…
Read More »ಮೈಸೂರು: ನಾನು ಮುಖ್ಯಮಂತ್ರಿಯಾಗಿ ಮುಂದುವರಿಯಬೇಕೇ ಬೇಡವೇ ಎಂಬುದು ಪಕ್ಷದ ಹೈಕಮಾಂಡ್ ಏನು ನಿರ್ಧರಿಸುತ್ತದೆ ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಶುಕ್ರವಾರ ಮೈಸೂರಿನಲ್ಲಿ ಪಿಟಿಐ…
Read More »ಬೆಂಗಳೂರು: ಎಂಥಹ ಕಠಿಣ ಪರಿಸ್ಥಿತಿಗಳು ಎದುರಾದರೂ ಪತ್ರಕರ್ತರು ತಮ್ಮ ನಿಲುವನ್ನು ಸಡಿಲಿಸಬಾರದು. ಅದು ನಾವೇ ಕಂಕಣ ಪಡೆದುಕೊಂಡು ಮಾಧ್ಯಮ ವೃತ್ತಿಗೆ ನೀಡುವ ಗೌರವ ಎಂದು ಹಿರಿಯ ಪತ್ರಕರ್ತರಾದ…
Read More »ಶಿವಮೊಗ್ಗ: ಪುತ್ರನಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಕೆ…
Read More »ಸಲಾರ್ ಭಾಗ 1 ರ ಯಶಸ್ಸಿನ ನಂತರ ವಿಶ್ವದ್ಯಂತ ಸಿನಿ ಪ್ರಿಯರಲ್ಲಿ ಸಹಜವಾಗಿ ಸಲಾರ್ 2 ರ ಬಗ್ಗೆ ಹೆಚ್ಚಿನ ನಿರೀಕ್ಷೆ ಇದಿದ್ದು ಇನ್ನೇನು ಇದೆ ತಿಂಗಳಲ್ಲಿ ಆರಂಭವಾಗಬೇಕಿದ್ದ…
Read More »ಬೆಂಗಳೂರು: ದಿನದಿಂದ ದಿನಕ್ಕೆ ಲೋಕಸಭಾ ಚುನಾವಣೆ ಕಾವು ಏರುತ್ತಿದ್ದು, ರಾಜ್ಯದ 28 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲೆಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಿಎಸ್.ಯಡಿಯೂರಪ್ಪ, ವಿಪಕ್ಷ…
Read More »ಬೆಂಗಳೂರು: ಕಾಂಗ್ರೆಸ್ ಹಾಗೂ ಅಭ್ಯರ್ಥಿ ಡಿಕೆ ಸುರೇಶ್, ಡಿ.ಕೆ ಶಿವಕುಮಾರ್ ಅವರು ಸೋಲಿನ ಭಯದಲ್ಲಿ ತಮ್ಮ ಕಾರ್ಯಕರ್ತರಿಗೆ ಶಾಲು ಹಾಕಿ ಜೆಡಿಎಸ್ ಕಾರ್ಯಕರ್ತರು ಜೆಡಿಎಸ್ ತೊರೆದು ಕಾಂಗ್ರೆಸ್…
Read More »ಕೊಪ್ಪಳ: ಕಾಂಗ್ರೆಸ್ ಗೆ ಕರ್ಮ ರಿಟರ್ನ್ಸ್ ಆಗಿದೆ ಎಂದು ಹೇಳುವ ಮೂಲಕ ಶಾಸಕ ಜನಾರ್ದನ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಮಂಗಳೂರು ಗ್ರಾಮದಲ್ಲಿ…
Read More »ಬೆಂಗಳೂರಿನ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಾಂಬರ್ ಮತ್ತು ಮಾಸ್ಟರ್ಮೈಂಡ್ನನ್ನು ವಶಪಡಿಸಿಕೊಳ್ಳುವಲ್ಲಿ ಕೊನೆಗೂ ರಾಷ್ಟ್ರೀಯ ತನಿಖಾ ದಳ ಯಶಸ್ವಿಯಾಗಿದೆ. ಬಾಂಬರ್ ಮುಸ್ಸಾವಿರ್ ಹುಸೇನ್ ಶಾಜಿಬ್ ಮತ್ತು ಸ್ಫೋಟದ…
Read More »ಕೊಪ್ಪಳ : ಯಡಿಯೂರಪ್ಪ, ಜಗಮೋಹನ್ ರೆಡ್ಡಿ, ಕನಿಮೋಳಿ, ಅಮಿತ್ ಷಾ ಅವರನ್ನು ಜೈಲಿಗೆ ಹಾಕಿ ಕಾಂಗ್ರೆಸ್ ಪಕ್ಷ ದ್ವೇಷ ರಾಜಕಾರಣ ಮಾಡಿದೆ ಎಂದು ಕಾಂಗ್ರೆಸ್ ವಿರುದ್ಧ ಮಾಜಿ…
Read More »ಬೆಂಗಳೂರು: ನಗರದ ನಾಯಂಡಹಳ್ಳಿ ಫ್ಲೈ ಓವರ್ ಮೇಲಿಂದ ಕೆಳಗೆ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಬೆಳಗ್ಗೆ ನೆಡೆದಿದೆ. ಬೈಕನ್ನ ಫ್ಲೈ ಓವರ್ ಮೇಲೆ ಪಾರ್ಕಿಂಗ್ ಮಾಡಿ…
Read More »ಕಲಬುರಗಿ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ರಾಧಾಕೃಷ್ಣ ದೊಡ್ಡಮನಿ ಅವರು ಇಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಜಗದೇವ…
Read More »ವಿಜಯನಗರ : ಆಕಸ್ಮಿಕ ಬೆಂಕಿ ತಗಲಿ ಹತ್ತಾರು ಬಣವೆಗಳು ಸುಟ್ಟು ಕರಕಲಾದ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಉತ್ತಂಗಿ ಗ್ರಾಮದಲ್ಲಿ ಜರುಗಿದೆ. ರೈತರ ಮೇವಿನ ಬಣವೆಗಳಿಗೆ ಬೆಂಕಿ…
Read More »ಕಲ್ಕಿ 2898 ಎಡಿ ರಿಲೀಸ್ ಡೇಟ್: ಟಾಲಿವುಡ್ ಯಂಗ್ ರೆಬಲ್ ಸ್ಟಾರ್ ಪ್ರಭಾಸ್ ಅಭಿನಯದ ಬಹುನಿರೀಕ್ಷಿತ ಕಲ್ಕಿ ಸಿನಿಮಾದ ಹೊಸ ಅಪ್ಡೇಟ್ ಹೊರ ಬಂದಿದೆ. ಅಂತೂ ಇಂತೂ…
Read More »ಉತ್ತರ ಪ್ರದೇಶ : ಉತ್ತರ ಪ್ರದೇಶದಲ್ಲಿ ಚುನಾವಣ ಕಾವು ತೀವ್ರವಾಗಿ ಏರಿದ್ದು ರಾಷ್ಟ್ರೀಯ ಪಕ್ಷಗಳ ಪ್ರಚಾರದ ಭರಾಟೆಯ ನಡುವೆ ಪಕ್ಷೇತರ ಅಭ್ಯರ್ಥಿಯೊಬ್ಬ ವಿಶಿಷ್ಟವಾಗಿ ಮತಯಾಚನೆ ಮಾಡುವ ಮೂಲಕ ಗಮನ…
Read More »ಶಿವಮೊಗ್ಗ/ದಾವಣಗೆರೆ: ದಾವಣಗೆರೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟಿ ಗ್ರಾಮದ ಬಳಿ ಭೀಕರ ಅಪಘಾತ (Road Accident) ಸಂಭವಿಸಿದೆ. ಕೆಎಸ್ಆರ್ಟಿಸಿ ಬಸ್ ಮತ್ತು ಓಮ್ನಿ ಕಾರು ಮಧ್ಯೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಮೂವರು…
Read More »ಹುಬ್ಬಳ್ಳಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅವರು ಹತ್ತು ವರ್ಷಗಳ ಕಾಲ ಭ್ರಷ್ಟಾಚಾರ ರಹಿತ ಆಡಳಿತ ಮಾಡಿದ್ದಾರೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ…
Read More »ರಾಯಚೂರು: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಸ್ಟಾರ್ ಪ್ರಚಾರಕರ ಹವಾ ಜೋರಾಗಲಿದೆ. ಆಯಾ ಕ್ಷೇತ್ರಗಳ ಅಭ್ಯರ್ಥಿಗಳು ಸ್ಟಾರ್ ನಟರನ್ನು ಕರೆತರುವ ಪ್ರಯತ್ನ ಮಾಡುತ್ತಿದ್ದಾರೆ. ಈಗ ರಾಯಚೂರು…
Read More »ಹರಿಯಾಣ: ನಂಬಲು ಕಷ್ಟವಾಗಬಹುದು ಆದರೆ ನಿಜ ವೇಯ್ಟ್ ಲಿಫ್ಟಿಂಗ್ನಲ್ಲಿ ತನ್ನದೇ ಆದ ಸಾಧನೆ ಮಾಡಿರುವ ಹುಡುಗಿ ಈಗ ಎಲ್ಲರ ಹುಬ್ಬೇರಿಸುವಂತೆ ಮಾಡಿದ್ದಾಳೆ ಈಕೆಯ ವಿಡಿಯೋ ಈಗ ಎಲ್ಲ…
Read More »ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ವಿಜಯೇಂದ್ರ ಪ್ರಚಾರ ಶುರು ಮಾಡಿದ್ದಾರೆ. ಕೊಳ್ಳೆಗಾಲದಲ್ಲಿ ರೋಡ್ ಶೋ ಮೂಲಕ ವಿಜಯೇಂದ್ರ ಮತಯಾಚಿಸಲಿದ್ದಾರೆ. ಈ ಸಂದರ್ಭದಲ್ಲಿ ಕೊಳ್ಳೆಗಾಲದಲ್ಲಿ ಬಿ ವೈ ವಿಜಯೇಂದ್ರ ಮಾತನಾಡಿಲೋಕಸಭಾ ಚುನಾವಣೆ…
Read More »ಹುಬ್ಬಳ್ಳಿ : ಮುಸ್ಲಿಂ ಸಮುದಾಯದ ಪ್ರಮುಖ ಹಬ್ಬಗಳಲ್ಲಿ ಒಂದಾದ ಪವಿತ್ರ ರಂಜಾನ ಹಬ್ಬವನ್ನು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅತ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು. ರಂಜಾನ್ ಹಬ್ಬದ…
Read More »ಹಾವೇರಿ : ಗೃಹಲಕ್ಷ್ಮೀ ಯೋಜನೆಯ ಹಣದಲ್ಲಿ ಹಾವೇರಿ ಜಿಲ್ಲೆಯ ಮಹಿಳೆ ಫ್ರಿಡ್ಜ್ ಖರೀದಿಸಿ ಪೂಜೆಗೈದಿರು ವೀಡಿಯೋ ಸೊಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆ ಫಲಾನುಭವಿ…
Read More »ಹುಲಿ, ಚಿರತೆ, ಸಿಂಹ ಇವುಗಳನ್ನು ನೋಡಿದರೆ ಎಷ್ಟು ಗಟ್ಟಿ ಹೃದಯವಾದರೂ ಒಮ್ಮೆ ಮೈ ನಡುಗುತ್ತದೆ. ಯಾಕೆಂದರೆ ಇವುಗಳು ಯಾರ ಮೇಲೂ ಕರುಣೆಯನ್ನು ತೋರುವುದಿಲ್ಲ. ಅವುಗಳ ಆಕ್ರಮಣದಿಂದ ಬದುಕಿ…
Read More »ನವದೆಹಲಿ: ದಿಲ್ಲಿ ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ತಮ್ಮ ಬಂಧನ ಮತ್ತು ಜಾರಿ ನಿರ್ದೇಶನಾಲಯದ ರಿಮ್ಯಾಂಡ್ ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಹಿನ್ನೆಲೆಯಲ್ಲಿ ದೆಹಲಿ ಮುಖ್ಯಮಂತ್ರಿ…
Read More »ಬೆಂಗಳೂರು: 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ (2nd PUC Result 2024) ಫಲಿತಾಂಶಗಳು ಪ್ರಕಟವಾಗಿದ್ದು, ಟಾಪರ್ (Toppers) ಸ್ಥಾನಗಳು ಬೆಂಗಳೂರು, ಶಿವಮೊಗ್ಗ, ವಿಜಯಪುರ, ಕೊಟ್ಟೂರು ಹಾಗೂ…
Read More »ಜನಸಾಮಾನ್ಯರ ಶಕ್ತಿ ಎಂಬ ಟ್ಯಾಗ್ ಲೈನ್ನೊಂದಿಗೆ ಫ್ರೀಡಂ ಟಿವಿ ಲೋಕಾರ್ಪಣೆಗೊಂಡಿದೆ. ಯಾವುದೇ ಸೆಲೆಬ್ರಿಟಿಗಳಿಗೆ ಮಣೆ ಹಾಕದೆ ಜನಸಾಮಾನ್ಯರಿಂದಲೇ ಫ್ರೀಡಂ ಟಿವಿ ವಾಹಿನಿ ಉದ್ಘಾಟನೆಯಾಗಿದೆ.. ಜನಸಾಮಾನ್ಯರ ಧ್ವನಿಯಾಗಬೇಕು ಎಂದು…
Read More »ಐಪಿಎಲ್ ಇತಿಹಾಸದಲ್ಲಿ, ಒಂದು ಓವರ್ನಲ್ಲಿ 30 ಅಥವಾ ಅದಕ್ಕಿಂತ ಹೆಚ್ಚು ರನ್ ಬಿಟ್ಟುಕೊಟ್ಟ ಅನೇಕ ಬೌಲರ್ಗಳು ಇದ್ದಾರೆ. ದೆಹಲಿ ಕ್ಯಾಪಿಟಲ್ಸ್ ಪರ ಆಡುತ್ತಿರುವ ದಕ್ಷಿಣ ಆಫ್ರಿಕಾದ ವೇಗದ…
Read More »ರಸಭರಿತ ಹಣ್ಣುಗಳನ್ನು ಮನಸೋಇಚ್ಛೆ ಮೆಲ್ಲುವುದಕ್ಕಾದರೂ ಬೇಸಿಗೆ ಇರಬೇಕು. ಕೆಂಪು, ಕೇಸರಿ, ಹಳದಿ, ಹಸಿರು ಮುಂತಾದ ತರಹೇವಾರಿ ಬಣ್ಣಗಳ, ಹುಳಿ, ಸಿಹಿ, ಒಗರಿನಂಥ ನಾನಾ ರುಚಿಗಳ ಹಣ್ಣುಗಳನ್ನು ತಿನ್ನುತ್ತಿದ್ದರೆ…
Read More »ಬೆಂಗಳೂರು: ಲಗೇಜ್ ತಪಾಸಣೆ ವೇಳೆ ಬ್ಯಾಗ್ನಲ್ಲಿ ಬಾಂಬ್ ಇದೆ ಎಂದು ಹೇಳಿ ಪ್ರಯಾಣಿಕನೊಬ್ಬ ಆತಂಕ ಸೃಷ್ಟಿಸಿದ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ನಡೆದಿದ್ದು,…
Read More »ಸೋರೆಕಾಯಿ ಜಾತಿಗೆ ಸೇರಿದ ಸೀಮೆ ಬದನೆಕಾಯಿಯಲ್ಲಿ ಸಾಕಷ್ಟು ಆರೋಗ್ಯಕಾರಿ ಅಂಶಗಳಿದ್ದು, ಮಾರಣಾಂತಕ ಚರ್ಮದ ಕ್ಯಾನ್ಸರ್, ಬೊಜ್ಜಿಗೆ ಕಾರಣವಾಗುವ ಫ್ಯಾಟಿ ಲಿವರ್ ಮತ್ತು ಹೃದಯ ಆರೋಗ್ಯಕ್ಕೆ ಸಂಬಂಧಿಸಿದಂತೆ ಇದು…
Read More »ಬೆಂಗಳೂರು: ನಟ ಮೋಹನ್ ಬಾಬು ಮಗ ವಿಷ್ಣು ಮಂಚು ಅವರು `ಕಣ್ಣಪ್ಪ’ ಸಿನಿಮಾದಲ್ಲಿ ನಿರತರಾಗಿದು. ಈ ಚಿತ್ರವನ್ನು ನಟ, ರಾಜಕಾರಣಿ ಡಾ. ಮೋಹನ್ ಬಾಬು ನಿರ್ಮಿಸುತ್ತಿದ್ದಾರೆ. ಮುಕೇಶ್ ಕುಮಾರ್ ಸಿಂಗ್…
Read More »ಮುಂಬೈ: ಯುಗಾದಿ ಹಬ್ಬಕ್ಕೆ ಸಿದ್ಧತೆ ನಡೆಸಿರುವಂತೆಯೇ ಅತ್ತ ಚಿನಿವಾರ ಪೇಟೆಯಲ್ಲಿ ಸದ್ದೇ ಇಲ್ಲದೇ ಚಿನ್ನದ ದರದಲ್ಲಿ ಮತ್ತೆ ಏರಿಕೆ ಕಂಡುಬಂದಿದೆ. ಹೌದು.. ರಾಜ್ಯದಲ್ಲಿ 22 ಕ್ಯಾರಟ್ ಮತ್ತು 24…
Read More »ದುಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಸ್ ಅಂಬಾನಿಯವರ ಕಿರಿಯ ಪುತ್ರ ಅನಂತ್ ಅಂಬಾನಿ ಇತ್ತೀಚಿಗೆ ದುಬೈನಲ್ಲಿ ಶಾಪಿಂಗ್ ಮಾಡುತ್ತಿದ್ದರು.ವಾಸ್ತವವಾಗಿ ನೆಟ್ಟಿಗರ ಗಮನವನ್ನು ಸೆಳೆದದ್ದು ಅವರ ಭದ್ರತೆಗಾಗಿ ಕಾರ್…
Read More »ನಿರ್ದೇಶಕ ಸೂರಿ ಅವರು ನಿರ್ಮಾಪಕರಾದ ಜಯಣ್ಣ ಮತ್ತು ಬೋಗೇಂದ್ರ ಅವರೊಂದಿಗೆ ಹೊಸ ಚಿತ್ರಕ್ಕಾಗಿ ಕೈಜೋಡಿಸುತ್ತಿದ್ದಾರೆ ಎಂದು ನಾವು ಈ ಹಿಂದೆ ವರದಿ ಮಾಡಿದ್ದೆವು. ಇದೀಗ ಮೂಲಗಳ ಪ್ರಕಾರ,…
Read More »ಚಿಕ್ಕಮಗಳೂರು : ಭೀಕರ ಬರಕ್ಕೆ ತತ್ತರಿಸಿರೋ ಕಡೂರಿನಲ್ಲಿ ವಿಸ್ಮಯವೊಂದು ಕಂಡುಬಂದಿದೆ. ಭೂಮಂಡಲದ ವೈಚಿತ್ರ್ಯಕ್ಕೆ ಸಾಕ್ಷಿಯಾದ ಕಾಫಿನಾಡು ಚಿಕ್ಕಮಗಳೂರಿನ ಬರದ ತವರು ಕಡೂರಲ್ಲಿ ನಾಲ್ಕೇ ಅಡಿಗೆ ನೀರಿನ ಸೆಲೆ…
Read More »ದೇಹದ ತೂಕ ಇಳಿಕೆ ನಿರ್ಧಾರವಾಗುವುದು ನಾವು ಸೇವಿಸುವ ಆಹಾರದಿಂದ ಹಾಗೂ ನಮ್ಮ ದೈಹಿಕ ಚಟುವಟಿಕೆಗಳಿಂದ. ಒಮ್ಮೆ ಏರಿಕೆಯಾದ ದೇಹದ ತೂಕವನ್ನು ಕಡಿಮೆ ಮಾಡಿಕೊಳ್ಳಲು ಸರಿಯಾದ ಆಹಾರ ಮತ್ತು…
Read More »ಬೆಂಗಳೂರು: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕಾರಿಗೆ ಸವಾರನೊಬ್ಬ ಬಲಿಯಾಗಿರುವಂತಹ ಘಟನೆ ಬೆಂಗಳೂರಿನ ಕೆ. ಆರ್ ಪುರಂ ಸಮೀಪದ ದೇವಸಂದ್ರ ವಿನಾಯಕ ದೇವಸ್ಥಾನ ಬಳಿ ನಡೆದಿದೆ. ಟಿಸಿ ಪಾಳ್ಯ…
Read More »ಯಾದಗಿರಿ : ಏವೂರು ಗ್ರಾಮದಲ್ಲಿ ವಾರದ ಮೊದಲ ದಿನ ಜನರು ಯುಗಾದಿ ಅಮಾವಾಸ್ಯೆ ಎಂದು ಪೂಜೆ ಪುನಸ್ಕಾರದಲ್ಲಿ ತೊಡಗಿದ್ದರು. ನಾಳೆ ಯುಗಾದಿ ಹಬ್ಬವೆಂದು ಮನೆಮಂದಿ ಸಂಭ್ರಮದಲ್ಲಿದ್ದರು. ಆದರೆ…
Read More »ಹುಬ್ಬಳ್ಳಿ : ಜಾತಿ ಆಧಾರದ ಮೇಲೆ ಚುನಾವಣೆ ನಡೆಯುವುದಿಲ್ಲ. ದೇಶ, ಅಭಿವೃದ್ಧಿ, ನಾವು ಮಾಡಿರುವ ಕಾರ್ಯದ ಮೇಲೆಯೇ ಚುನಾವಣಾ ನಡೆಯುತ್ತದೆ. ದಿಂಗಾಲೇಶ್ವರ ಸ್ವಾಮೀಜಿಗಳ ಸ್ಪರ್ಧೆಯ ಬಗ್ಗೆ ನಾನು ಏನನ್ನು ಹೇಳುವುದಿಲ್ಲ.…
Read More »ಬೀದರ್ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿಸಂಹಿತೆ ಜಾರಿಯಾದ ದಿನದಿಂದ ಇಂದಿನ ವರೆಗೆ ಜಿಲ್ಲೆಯ ಎಲ್ಲಾ ಚೆಕ್ ಪೋಸ್ಟ್ನಲ್ಲಿ ತಪಾಸಣೆ ಮಾಡಿ ಓಟ್ಟು 32 ಲಕ್ಷ 56ಸಾವಿರ…
Read More »ತುಮಕೂರು : ಸೋಮಣ್ಣ ಪ್ರಚಾರದ ವೇಳೆ ಜೆಡಿಎಸ್ನ ಎರಡು ಬಣಗಳ ನಡುವೆ ಬಡಿದಾಟ ನಡೆದಿರುವಂತಹ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲ್ಲೂಕಿನ ನೊಣವಿನಕೆರೆಯಲ್ಲಿ ನಡೆದಿದೆ. ಜೆಡಿಎಸ್ ಮುಖಂಡ…
Read More »ಕಲಬುರಗಿ : ಕಾರಾಗೃಹದ ಮೇಲೆ ಪೊಲೀಸ್ ದಾಳಿ ನಡೆದಿರುವಂತಹ ಘಟನೆ ಕಲಬುರಗಿ ಸೆಂಟ್ರಲ್ ಜೈಲ್ನಲ್ಲಿ ನಡೆದಿದೆ. ಕಲಬುರಗಿ ಹೊರವಲಯದ ಜೇವರ್ಗಿ ರಸ್ತೆಯಲ್ಲಿರುವ ಸೆಂಟ್ರಲ್ ಜೈಲ್ನಲ್ಲಿ ಲೋಕಸಭಾ ಚುನಾವಣೆ ಹೊತ್ತಲ್ಲೇ…
Read More »ಯುಗಾದಿ ಹಬ್ಬದ ಸಂಭ್ರಮಕ್ಕೆ ಫ್ರೀಡಂ ಟಿವಿ ಕನ್ನಡ ನಿಮ್ಮ ಮನೆ ಮನಗಳ ತಲುಪುತ್ತಿದೆ. ಕನ್ನಡಿಗರ ಮಡಿಲಲ್ಲಿ ಇನ್ಮುಂದೆ ಫ್ರೀಡಂ ಟಿವಿ ಮೆರವಣಿಗೆ ನಡೆಸಲಿದೆ. ಅನುಭವಿ ಪತ್ರಕರ್ತ ಎಲ್. ಎಮ್…
Read More »ಬಳ್ಳಾರಿ : ಬಳ್ಳಾರಿಯ ಕಂಬಳಿ ಬಜಾರ್ ನಲ್ಲಿರುವ ನರೇಶ್ ಗೋಲ್ಡ್ ಶಾಪ್ ಅವರ ಮನೆ ಮೇಲೆ ದಾಳಿ ಮಾಡಿದಂತಹ ಸಂದರ್ಭದಲ್ಲಿ 5 ಕೋಟಿ ನಗದು, ಬೆಳ್ಳಿ ಬಂಗಾರವನ್ನು…
Read More »ನವದೆಹಲಿ : ತಂತ್ರ ಜ್ಞಾನದ ಅರಿವಿದ್ದರೆ ದೊಡ್ಡ ಸಮಸ್ಯೆಯನ್ನು ಕ್ಷಣಾರ್ಧದಲ್ಲಿ ಹೇಗೆ ಬಗೆಹರಿಸ ಬಹುದು ಎಂಬುದಕ್ಕೆ ಈ ಪ್ರಸಂಗವೊಂದು ಸಾಕ್ಷಿ. ಉತ್ತರ ಪ್ರದೇಶದ 13 ವರ್ಷದ ಬಾಲಕಿ…
Read More »ಬೆಂಗಳೂರು : ಉತ್ತರ ಲೋಕಸಭಾ ಕ್ಷೇತ್ರದ ಪ್ರೊ. ರಾಜೀವ್ ಗೌಡ ಅವರು ಪಾರ್ಲಿಮೆಂಟಿನಲ್ಲಿ ಸಮರ್ಥವಾಗಿ ನಾಡಿನ ಪರವಾಗಿ, ಕ್ಷೇತ್ರದ ಜನರ ಪರವಾಗಿ ಧ್ವನಿ ಎತ್ತುತ್ತಾರೆ ಎಂದು ಸಿ.ಎಂ…
Read More »ಬೆಂಗಳೂರು : ಸೆಕ್ಯೂರಿಟಿ ಗಾರ್ಡ್ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಕೋಣನ ಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈರೇಶ್ (25)…
Read More »ಪುತ್ರನಿಗೆ ಟಿಕೆಟ್ ನೀಡದ ವಿಚಾರವಾಗಿ ಬಂಡಾಯವೆದ್ದಿರುವ ಕೆಎಸ್ ಈಶ್ವರಪ್ಪ ಮತ್ತೆ ಯಡಿಯೂರಪ್ಪ ಕುಟುಂಬದ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ. ಲೋಕಸಭೆ ಚುನಾವಣಾ ಪ್ರಚಾರದ ಸಂದರ್ಭ ಪ್ರಧಾನಮಂತ್ರಿ ಮೋದಿಯವರ ಫೋಟೋ ಬಳಸುವ…
Read More »ಬೆಂಗಳೂರು: ರಾಜ್ಯದಲ್ಲಿಯೇ ಅತಿ ಹೆಚ್ಚು ಅಭಿಮಾನಿಗಳನ್ನು ಸಂಪಾದಿಸಿದ್ದ ನಮ್ಮ ಹಾವೇರಿಯ ಹೆಮ್ಮೆಯ ರಾಕ್ ಸ್ಟಾರ್ ಹೋರಿ ಇನ್ನಿಲ್ಲ ಎಂಬ ಸುದ್ದಿ ಕೇಳಿ ಮನಸ್ಸಿಗೆ ನೋವಾಯಿತು ಎಂದು ಮಾಜಿ…
Read More »ಕಾರವಾರ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಬೇಕು, ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು ಎಂದು ಪ್ರಾರ್ಥಿಸಿರುವ ಮೋದಿ ಅಭಿಮಾನಿಯೊಬ್ಬ ಕಾಳಿ ಮಾತೆಗೆ ತನ್ನ ಬೆರಳನ್ನೇ ಅರ್ಪಿಸಿರುವಂತಹ …
Read More »ಬಾಗಲಕೋಟೆ : ಇತ್ತೀಚಿನ ದಿನಗಳಲ್ಲಿ ಧರ್ಮದಂಗಲ ಹೆಚ್ಚಾಗಿತ್ತಿರುವುದರ ನಡುವೆ ಕಮತಗಿಯ ಹೊಳೆ ಹುಚ್ಚೇಶ್ವರ ಸಂಸ್ಥಾನ ಮಠದ ಹುಚ್ಚೇಶ್ವರ ಸ್ವಾಮಿಯವರು ಜುಮ್ಮಾ ಮಸೀದಿಗೆ ಭೇಟಿ ನೀಡುವುದರ ಮೂಲಕ ಸೌಹಾರ್ದತೆ ಮೆರೆದಿದ್ದಾರೆ ಮುಸ್ಲಿಂ…
Read More »ಲಿಂಕನ್ಶೈರ್: ವರ್ಷದ ಹಿಂದೆಯಷ್ಟೇ ಮದುವೆಯಾಗಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿ ಆಕೆಯ ದೇಹವನ್ನು 200ಕ್ಕೂ ಹೆಚ್ಚು ತುಂಡುಗಳಾಗಿ ಕತ್ತರಿಸಿ ಸುಮಾರು ಒಂದು ವಾರ ಕಾಲ ಅಡುಗೆ ಮನೆಯಲ್ಲಿ…
Read More »ಕಲಬುರಗಿ : ಜಿಲ್ಲೆಯ ಆಳಂದ ಪಟ್ಟಣದ ಸಮತಾ ಆಯುರ್ವೇದಿಕ್ ಮೆಡಿಕಲ್ ಕಾಲೇಜಿನ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾಧುರಿ (20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.…
Read More »ಉಡುಪಿ : ಉಡುಪಿಯ ಹೆಬ್ರಿ ತಾಲೂಕಿನ ನಡಪಾಲ್ ಹಳ್ಳಿಯಲ್ಲಿ ಭಾರೀಗಾತ್ರದ ಕಾಳಿಂಗ ಸರ್ಪವೊಂದು ಕಾಣಿಸಿಕೊಂಡಿದೆ. ಬರೋಬ್ಬರಿ 12.5 ಕೆಜಿ ತೂಕವಿದ್ದ ಈ ಹೆಬ್ಬಾವನ್ನು ಉರಗಸಂರಕ್ಷಕ ಡಾ.ಪಿ.ಗೌರಿಶಂಕ ಅವರು…
Read More »ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ‘ಡೆವಿಲ್’ ಸಿನಿಮಾ ಚಿತ್ರೀಕರಣದ ವೇಳೆ ಎಡಗೈಗೆ ಪೆಟ್ಟಾಗಿತ್ತು. ಮೈಸೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದರ್ಶನ್ ಕೈಗೆ ಸರ್ಜರಿ ಮಾಡಲಾಗಿದೆ ಎಂದು ವರದಿಯಾಗಿದೆ.…
Read More »ಶಿವಮೊಗ್ಗ :ಶಿವಮೊಗ್ಗ ಕ್ಷೇತ್ರದಲ್ಲಿ ಅತ್ಯಂತ ಪ್ರಜ್ಞಾವಂತ ಮತದಾರರು ಇರುವ ಕ್ಷೇತ್ರ ಹಾಗೂ ಅನೇಕ ಸಾಹಿತಿ ಮುಖ್ಯಮಂತ್ರಿಗಳಿದ್ದ ಕ್ಷೇತ್ರ ನಮ್ಮ ದೌರ್ಭಾಗ್ಯ ಅಭಿವೃದ್ಧಿ ಬಗ್ಗೆ ಚರ್ಚೆ ಆಗದೇ, ವೈಯಕ್ತಿಕ…
Read More »ವಿಜಯನಗರ : ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನಲ್ಲಿ ನರೇಗಾ ಕಾಮಗಾರಿ ವಿರೋಧಿಸಿದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರಿಗೆ ಜಾತಿನಿಂದನೆ ಮಾಡಲಾಗಿದ್ದು, ಇದರಿಂದ ಮನನೊಂದ ಮಹಿಳೆಯು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ…
Read More »ಬಳ್ಳಾರಿ : ಆಕಸ್ಮಿಕ ಬೆಂಕಿ ತಗುಲಿ ಬಣವೆಗಳು ಸುಟ್ಟು ಕರುಕಲಾಗಿರುವಂತಹ ಘಟನೆ ಬಳ್ಳಾರಿಯ ಸಿಂಧವಾಳ ಗ್ರಾಮದಲ್ಲಿ ನಡೆದಿದೆ. ರೈತ ಈರಣ್ಣ, ಭೀಮಪ್ಪ, ಶೇಷಾರೆಡ್ಡಿ ಎಂಬುವರಿಗೆ ಸೇರಿದ್ದ ಸುಮಾರು 2 ಲಕ್ಷ…
Read More »ಬಳ್ಳಾರಿ : ಹೊಸ ಜಿಲ್ಲಾಧ್ಯಕ್ಷರ ನೇಮಕದ ಎಫೆಕ್ಟ್ನಿಂದಾಗಿ ಬಳ್ಳಾರಿ ನಗರದಲ್ಲಿರುವ ಕಾಂಗ್ರೆಸ್ ಕಚೇರಿಗೆ ಬೀಗ ಹಾಕಿರುವಂತಹ ಘಟನೆ ನಡೆದಿದೆ. ಮೊನ್ನೆ ಅಷ್ಟೇ ಕೆಲವು ಜಿಲ್ಲೆಗಳಲ್ಲಿ ಹೊಸ ಜಿಲಾಧ್ಯಕ್ಷರನ್ನ…
Read More »ಹಾಸನ, ಏ.5.ಹಾಸನ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಗಳು ಅಕ್ರಮವಾಗಿ ನಡೆಸುವ ಎಲ್ಲಾ ವೆಚ್ಚಗಳಿಗೆ ನಿಯಂತ್ರಿಸಲು ಸರ್ವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ತಪಾಸಣಾ ಕಾರ್ಯಗಳನ್ನು…
Read More »ಬಾಗಲಕೋಟೆ : ಬಾಗಲಕೋಟೆಯ ಕಾಂಗ್ರೆಸ್ನಲ್ಲಿ ಟಿಕೆಟ್ ಅಸಮಾಧಾನ ಶಮನ ಆಯ್ತು ಅನ್ನುವಷ್ಟರಲ್ಲಿ, ವೀಣಾ ಕಾಶಪ್ಪನವರು ಮತ್ತೆ ಬಂಡಾಯದ ಬಾಂಬ್ ಸಿಡಿಸಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಬಾಗಲಕೋಟೆಯ…
Read More »ಧಾರವಾಡ : ಗ್ಯಾರಂಟಿಗಳ ಪ್ರಚಾರದ ಮೂಲಕ ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯನವರು, ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕಿದ್ದಾರೆ. ಅಲ್ಲದೆ ಅಧಿಕಾರಕ್ಕೆ ಬಂದ್ಮೇಲೆ ಇದುವರೆಗೂ ಒಂದೇ ಒಂದು ರಸ್ತೆಗೆ ಬುಟ್ಟಿ…
Read More »ಬಳ್ಳಾರಿ : ಜನಾರ್ದನ ರೆಡ್ಡಿ ಬಿಜೆಪಿ ಸೇರಿದ್ರು ಸಹೋದರ ಸೋಮಶೇಖರ್ ರೆಡ್ಡಿ ಮುನಿಸು ಮಾತ್ರ ಕಡಿಮೆಯಾಗಿಲ್ಲ. ಬೆಂಗಳೂರಿನಲ್ಲಿ ಜನಾರ್ದನ ರೆಡ್ಡಿ ಪಕ್ಷ ವಿಲೀನ ಮಾಡಿದ್ದಾಯ್ತು. ರಾಜ್ಯಮಟ್ಟದಲ್ಲಿ ಒಂದಾದ್ರೂ ಕುಟುಂಬದಲ್ಲಿ…
Read More »ಯಾದಗಿರಿ : ಕುಡಿದ ಮತ್ತಿನಲ್ಲಿ ಯರ್ರಾಬಿರ್ರಿ ಟಿಪ್ಪರ್ ಚಾಲನೆ ಮಾಡಿರುವ ಪರಿಣಾಮ ರಸ್ತೆ ಪಕ್ಕ ನಿಂತಿದ್ದ ಯುವಕನಿಗೆ ಟಿಪ್ಪರ್ ಡಿಕ್ಕಿ ಹೊಡೆದು ಸಾವನ್ನಪ್ಪಿರುವಂತಹ ಘಟನೆ ಯಾದಗಿರಿ ಜಿಲ್ಲೆಯ…
Read More »ರಾಯಚೂರು : ನಗರದಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದರಾದ ಅಮರೇಶ್ವರ ನಾಯಕ ವಿರುದ್ಧ ಗೋ ಬ್ಯಾಕ್ ಚಳುವಳಿ ಶುರುವಾಗಿದೆ. ಅದೇ ಪಕ್ಷದ ಮುಖಂಡ ಬಿವಿ ನಾಯಕ್ ಟಿಕೆಟ್…
Read More »ಬಳ್ಳಾರಿ : ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಕುಡಿಯೋ ನೀರಿಗಾಗಿ ಆಹಾಕಾರ ಉಂಟಾಗಿದ್ದು, ಕುಡಿಯುವ ನೀರು ಒದಗಿಸುವಂತೆ ಆಗ್ರಹಿಸಿ ಸಾರ್ವಜನಿಕರು ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿರುವಂತಹ ಘಟನೆ ತಾಲೂಕು ಕುರುಗೋಡಿನ ದಮ್ಮೂರು…
Read More »ಹುಬ್ಬಳ್ಳಿ : ಪ್ರಧಾನಿ ಮೋದಿಯವರು ಈ ಬಾರಿಯೂ ಬಹುಮತದೊಂದಿಗೆ ಪ್ರಧಾನಿಯಾಗಲಿದ್ದಾರೆ ಎಂದು ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಸಿದ್ದರಾಮಯ್ಯ ಅವಧಿಯಲ್ಲಿ ನಿಗದಿತ ರೇಷಿಯೋ ಮೀರಿ ಸಾಲ ಮಾಡಲಾಗಿದೆ. ಆದರೆ…
Read More »ವಿಜಯನಗರ : ರಾಶಿ ರಾಶಿ ಸೀರೆಗಳು ವಿಜಯನಗರದ ಲಾಡ್ಜ್ವೊಂದರಲ್ಲಿ ಪತ್ತೆಯಾಗಿದೆ. ಲೋಕಸಭಾ ಚುನಾವಣೆ ಸಮಯದಲ್ಲಿ ಹೊಸಪೇಟೆಯ ಲಾಡ್ಜವೊಂದರಲ್ಲಿ ಸಾವಿರಾರ ಸೀರೆಗಳು ಪತ್ತೆಯಾಗಿದ್ದು ಯಾವುದೇ ಬಿಲ್ ಇಲ್ಲದ ಅನಧಿಕೃತ ಸೀರೆಗಳು ಪತ್ತೆಯಾಗಿರುವುದು…
Read More »ಬೆಂಗಳೂರು : ಅಪಘಾತಗಳು ಹೇಗೆ ಬೇಕಾದ್ರೂ ನಡೀಬೋದು, ದೊಡ್ಡ ಆಕ್ಸಿಡೆಂಟ್ ಒಂದು ಆದ್ರೂ ಕೂದಲೆಳೆ ಅಂತರದಲ್ಲಿ ಜೀವ ಹೇಗೆ ಉಳಿಯುತ್ತೆ ಅನ್ನೋದಕ್ಕೆ ನಿಮಗೊಂದು ಭೀಕರ ಅಪಘಾತದ ದೃಶ್ಯ…
Read More »ಲಖನೌ : ಅಯೋಧ್ಯೆಯ ಬಾಲರಾಮನನ್ನು ನಿದ್ದೆ ಮಾಡಲು ಬಿಡದೆ 72 ಗಂಟೆ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಬಹುದೇ? ಎಂದು ಸಂತರು ರಾಮ ಮಂದಿರ ಆಡಳಿತ ಮಂಡಳಿಯನ್ನು ಪ್ರಶ್ನಿಸುತ್ತಿದ್ದಾರೆ.…
Read More »ನೀವು ತಿರುಮಲ ವೆಂಕಟೇಶ್ವರನ ದರ್ಶನಕ್ಕೆ ಹೋಗ್ತಿದ್ದೀರಾ? ವೀಕೆಂಡ್ ಆದ್ದರಿಂದ ರಶ್ ಇರಬಹುದು ಅನ್ಕೋತೀರಾ? ಟಿಕೆಟ್ ಇಲ್ಲದೆಯೂ ತಿರುಮಲದಲ್ಲಿ ಶೀಘ್ರ ವೆಂಕಟೇಶ್ವರನ ದರ್ಶನ ಪಡೆಯಬಹದು. ಹೇಗೆ ಅಂತಾ ಹೇಳ್ತೀವಿ…
Read More »ಕೊಪ್ಪಳ : ರಸ್ತೆ ಬದಿ ನಿಂತಿದ್ದ KKRTC ಸಾರಿಗೆ ಬಸ್ ಗೆ ಚುನಾವಣಾ ವೀಕ್ಷಕರಿದ್ದ ವಾಹನ ಡಿಕ್ಕಿಯಾದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿದ್ಯಾನಗರದಲ್ಲಿ ನಿನ್ನೆ…
Read More »ಬೆಂಗಳೂರು : ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ನಂಜುಂಡಸ್ವಾಮಿ ನಾಮಪತ್ರ ಸಲ್ಲಿಸಿದ್ದಾರೆ. ಬೆಂಬಲಿಗರೊಂದಿಗೆ ನಂಜುಂಡಸ್ವಾಮಿ ಚುನಾವಣಾ ಅಧಿಕಾರಿ ದಯಾನಂದ್ ಅವರಿಗೆ ನಾಮಪತ್ರ ಸಲ್ಲಿಸಿದರು.…
Read More »ದೇವನಹಳ್ಳಿ : ಬೇಸಿಗೆಯ ರಣ ಬಿಸಿಲಿಗೆ ರಾಜ್ಯ ತತ್ತರಿಸಿ ಹೋಗ್ತಾ ಇದೆ. ಬಿಸಿಲಿನ ಧಗೆಗೆ ಬೆಂಡಾಗಿರುವ ಜನರು ಪ್ರಯಾಣ ಮಾಡೋದಂದ್ರೆ ಹಿಂದೇಟು ಹಾಕ್ತಾರೆ. ಆದ್ರೇ ಈ ಬಸ್ನಲ್ಲಿ…
Read More »ಬಾಗಲಕೋಟೆ : ರಾಜಕೀಯದಲ್ಲಿ ಲೋಕಸಭಾ ಚುನಾವಣಾ ಅಲೆ ಇದೀಗಲೇ ಸದ್ದು ಮಾಡ್ತಾ ಇದೆ. ಪ್ರಸ್ತುತ ಎಲ್ಲಾ ಕ್ಷೇತ್ರದಲ್ಲಿಯೂ ಭರ್ಜರಿ ರೋಡ್ ಶೋ ಪ್ರಚಾರಗಳು ನಡಿತಾ ಇದೆ. ಕಳೆದ…
Read More »ಉತ್ತರ ಪ್ರದೇಶ : ಗಂಡನಿಗೆ ಗೊತ್ತಿಲ್ಲದೇ ಲವರ್ನ ಮೆಂಟೇನ್ ಮಾಡಿದ್ದ ಹೆಂಡತಿ. ಅಕ್ರಮ ಸಂಬಂಧದಲ್ಲಿದ್ದ ಪ್ರಿಯಕರನನ್ನು ಮನೆಯಲ್ಲಿ ಇಟ್ಟುಕೊಳ್ಳೋಣ ಎಂದು ಹೈ-ಟೆನ್ಷನ್ ಕರೆಂಟ್ ಕಂಬವೇರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.…
Read More »ಮೋದಿ ಗೆಲುವಿಗಾಗಿ ಬಿಜೆಪಿ ಬೆಂಬಲಿಸುವುದಾಗಿ ಹೇಳಿರುವ ಸಂಸದೆ ಸುಮಲತಾ ಬಿಜೆಪಿ ಪಕ್ಷ ಸೇರ್ಪಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ…
Read More »ಕೋಲಾರ :ಕೋಲಾರ ಕಾಂಗ್ರೆಸ್ ಅಭ್ಯರ್ಥಿ ಕೆ.ವಿ.ಗೌತಮ್ ನಾಮಪತ್ರ ಸಲ್ಲಿಕೆ ಹಿನ್ನಲೆ ಕೋಲಾರ ಜಿಲ್ಲಾಧಿಕಾರಿ ಕಚೇರಿ ಬಳಿ ಕಾಣಿಸಿಕೊಂಡ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಶಾಸಕಿ ರೂಪಕಲಾ ಕೋಲಾರ ಜಿಲ್ಲೆಯಾದ್ಯಂತ…
Read More »ದೇವನಹಳ್ಳಿ :ಬೆಳಗ್ಗೆ 8-30ಕ್ಕೆ ಕೆಂಪೇಗೌಡ ಪ್ರತಿಮೆಗೆ ಮಾಜಿ ಶಾಸಕ ಪಿಳ್ಳಮುನಿಶ್ಯಾಮಪ್ಪ ಜೊತೆ ಪುಷ್ಪ ನಮನ ಸಲ್ಲಿಸಿದ ಡಾ.ಕೆ. ಸುಧಾಕರ್ ಇಂದು ಜನಶಕ್ತಿ ಪ್ರದರ್ಶನದೊಂದಿಗೆ ಮೂರನೆ ನಾಮಪತ್ರ ಸಲ್ಲಿಸಲಿರುವ ಡಾ.ಕೆ.ಸುಧಾಕರ್…
Read More »ಕಲಬುರಗಿ : ಡಬ್ಲ್ಯೂ ಪಿ ಎಲ್ ಕ್ರಿಕೆಟ್ ಪಂದ್ಯಾವಳಿಯ ಚಾಂಪಿಯನ್ ಅದ ಆರ್ಸಿಬಿ ತಂಡದ ಸದಸ್ಯೆ ಶ್ರೇಯಾಂಕ ಪಾಟೀಲ್ ಗೆ ಗುಲ್ಬರ್ಗ ಬಾರ್ ಅಸೋಸಿಯೇಷನ್ ಹಾಗೂ ಕಲಬುರಗಿ…
Read More »ದಾವಣಗೆರೆ : ದೊಡ್ಮನೆ ಹುಡುಗ ಯುವ ರಾಜಕುಮಾರ್ ಅಭಿನಯದ ಯುವ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು ಇಂದು ಚಿತ್ರ ತಂಡ ದಾವಣಗೆರೆ ನಗರದ ಅಶೋಕ ಚಿತ್ರಮಂದಿರಕ್ಕೆ ಆಗಮಿಸಿತ್ತು.…
Read More »ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಅವರು ಛತ್ರಪತಿ ಶಿವಾಜಿ ಮಹಾರಾಜರ ಆಡಳಿತ ವೈಖರಿಯನ್ನು ಸಿದ್ಧಾಂತವನ್ನಾಗಿ ರೂಢಿಸಿಕೊಂಡಿದ್ದು, ಮರಾಠ ಸಮಾಜ ಅವರನ್ನು ಬೆಂಬಲಿಸಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ…
Read More »ಹಾವೇರಿ : ಜೂನ್ 4ರ ನಂತರ ರಾಜ್ಯ ಸರ್ಕಾರ ದಿನ ಎಣಿಸಬೇಕು. ಈ ಸರ್ಕಾರದ ಆಯುಷ್ಯ ಕಡಿಮೆ ಇದೆ. ರಾಜ್ಯದಲ್ಲಿ ಶೀಘ್ರವೇ ಮತ್ತೆ ಚುನಾವಣೆ ನಡೆಯುವ ಸಾಧ್ಯತೆ…
Read More »ಬೆಂಗಳೂರು: ಯದುವೀರ ಒಡೆಯರ್ ಅವರು ದೊಡ್ಡ ಅಂತರದಲ್ಲಿ ಗೆಲ್ಲುವ ವಿಶ್ವಾಸವಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು. ಮೈಸೂರಿನಲ್ಲಿ ಮಾಜಿ ಸಚಿವ ಹೆಚ್.…
Read More »ಚಾಮರಾಜನಗರ: ಇಂದು ಚಾಮರಾಜನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಅದ್ದೂರಿ ರೋಡ್ ಷೋ ನೆಡೆದಿದ್ದು ಇದರಲ್ಲಿ ಹೆಚ್ಚಿನ ಸಂಖ್ಯೆ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು. ಸಿಎಂ ಸಿದ್ದರಾಮಯ್ಯ,…
Read More »ಹುಬ್ಬಳ್ಳಿ : ಚೆನ್ನಗಿರಿಯಿಂದ ಹುಬ್ಬಳ್ಳಿ ಕಡೆ ಬರುತ್ತಿದ್ದ ಕಾರನ್ನು ತಪಾಸಣೆ ಮಾಡುವ ವೇಳೆ ಸರಿಯಾದ ದಾಖಲೆ ಇಲ್ಲದ 80 ಸಾವಿರ ಹಣವನ್ನು ವಶಕ್ಕೆ ಪಡೆಯುವಲ್ಲಿ ಹುಬ್ಬಳ್ಳಿಯ ಗಬ್ಬೂರ್…
Read More »ಹುಬ್ಬಳ್ಳಿ : ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆ ರಾಜ್ಯ ಕಾಂಗ್ರೆಸ್ ಸರ್ಕಾರದ ಎಲ್ಲಾ ಬೋಗಸ್ ಗ್ಯಾರೆಂಟಿಗಳು ಬಂದ್ ಆಗಲಿವೆ ಎಂದು ಧಾರವಾಡ ಲೋಕಸಭಾ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ ಜೋಶಿ…
Read More »ಕೊಪ್ಪಳ : ಲೋಕಸಭಾ ಚುನಾವಣಾ ಮತದಾನಕ್ಕೆ ಕ್ಷಣಗಣನೆ ಶುರುವಾಗಿದೆ. ಕೊಪ್ಪಳ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರ್ತಾ ಇದೆ. ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಭಾಕರ್ ಚಿಣಿಗೆ ಬಿಜೆಪಿಯಲ್ಲಿ ಟಿಕೆಟ್…
Read More »ತುಮಕೂರು : ಲೋಕಸಭಾ ಚುನಾವಣೆ ಎನ್ಡಿಎ ಅಭ್ಯರ್ಥಿಯಾಗಿರುವ ವಿ. ಸೋಮಣ್ಣ ಬೃಹತ್ ರ್ಯಾಲಿ ಮೂಲಕ ತುಮಕೂರಿನಲ್ಲಿ ಇಂದು ಶಕ್ತಿಪ್ರದರ್ಶನ ನಡೆಸಲಿದ್ದಾರೆ. ಬೆಳಗ್ಗೆ 11 ಗಂಟೆಗೆ ತುಮಕೂರಿನ ವಿನಾಯಕ…
Read More »ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಮನಗರದಲ್ಲಿ ಬಹಿರಂಗವಾಗಿ ಹೇಳಿದ ಸುಳ್ಳನ್ನು ಕೇಳಿ ಶಾಕ್ ಆದ ಸಿದ್ದರಾಮಯ್ಯ ಅವರು, ಇಂಥಾ ಸುಳ್ಳನ್ನಾ ಹೇಳೋದು ಎಂದು ಮೈಸೂರು…
Read More »ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ಸಂಜೆ ಚನ್ನಪಟ್ಟಣದಲ್ಲಿ ಅಪಾರ ಜನಸಾಗರವಿದ್ದ ರೋಡ್ ಷೋದಲ್ಲಿ ಭಾಗವಹಿಸಿದ್ದರು. ಬೋಲೋ ಭಾರತ್ ಮಾತಾಕಿ ಜೈ, ಬಿಜೆಪಿಗೆ ಜೈ…
Read More »ರಾಜರಾಜೇಶ್ವರಿ ನಗರ ಹಾಗೂ ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿನಾಥ್ ಅವರು ಇಂದು ಸಭೆ ನಡೆಸಿದರು. ರಾಜರಾಜೇಶ್ವರಿ ನಗರ…
Read More »ಮೈಸೂರು : ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ ಎಂದು…
Read More »ಮೈಸೂರು : ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರಿದ್ದು, ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಬಿರುಸಿನ ಪ್ರಚಾರ ನಡೆಸಿದರು. ಯದವೀರ್ ಆಗಮಿಸುತ್ತಿದ್ದಂತೆ…
Read More »ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಲು ಭಕ್ತರು ಒತ್ತಾಯಿಸಿದ್ದು, ಈ ಕುರಿತು ಶೀಘ್ರವಾಗಿ ಬೆಂಗಳೂರಿನಲ್ಲಿ ನಿರ್ಧಾರ ಪ್ರಕಟಿಸುತ್ತೇನೆ ಎಂದು ಶಿರಹಟ್ಟಿಯ ಶ್ರೀ ಫಕೀರ್ ದಿಂಗಾಲೇಶ್ವರ…
Read More »ಕೊಪ್ಪಳ : ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 15 ಮಕ್ಕಳಿಗೆ ವಾಂತಿ, ಭೇದಿ ಉಂಟಾಗಿ ಅಸ್ವಸ್ಥರಾಗಿದ್ದ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ಸಂಗಾಪುರ ಗ್ರಾಮದಲ್ಲಿನಡೆದಿದೆ. ಶ್ರೀರಂಗದೇವರಾಯ ನಗರದ ಸರ್ಕಾರಿ ಹಿರಿಯ…
Read More »ಹಾವೇರಿ: ಕಾಂಗ್ರೆಸ್ ನವರು ರಾಹುಲ್ ಗಾಂಧಿಯನ್ನು ತಮ್ಮ ಪಕ್ಷದ ಪ್ರಧಾನಿ ಅಭ್ಯರ್ಥಿ ಎಂದು ಘೋಷಣೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ…
Read More »ಸಿಲಿಂಡರ್ ಶೇಖರಿಸಿಟ್ಟಿದ್ದ ಕೊಠಡಿಯಲ್ಲಿ ಸಿಲಿಂಡರ್ಗಳು ಸ್ಪೋಟಗೊಂಡಿದ್ದು, ಒಮ್ಮೆಲೇ ಸ್ಫೋಟದಿಂದ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ಸ್ಪೋಟದಿಂದ ಐದಾರು ಸಿಲಿಂಡರ್ಗಳು ಆಕಾಶದೆತ್ತರಕ್ಕೆ ಹಾರಿದ ಘಟನೆ ಬೆಂಗಳೂರಿನ ಬಿದರಹಳ್ಳಿಯಲ್ಲಿ ನಡೆದಿದೆ. ಮುನಿಸ್ವಾಮಪ್ಪ ಎಂಬುವರಿಗೆ…
Read More »ಚಿತ್ರದುರ್ಗ : ಗ್ರಾಮಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡದ ಹಿನ್ನೆಲೆ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಕಾರ್ಯಾಲಯದ ಮುಂದೆ ಖಾಲಿ ಕೊಡ ತಲೆಯ ಮೇಲೆ ಹೊತ್ತು ಆಕ್ರೋಶ…
Read More »ಬಾಗಲಕೋಟೆಯಲ್ಲಿ ಬಿಜೆಪಿ ಶೀತಲ ಸಮರ ಇನ್ನೂ ನಿಂತಿಲ್ಲ. ಕಾರ್ಯಕರ್ತರ ಸಮಾವೇಶ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮಕ್ಕೆ ಹಿರಿಯ ನಾಯಕ ಪಿ. ಹೆಚ್ ಪೂಜಾರ್ ಗೈರಾಗಿದ್ದಾರೆ.ಕಳೆದ ವಿಧಾನಸಭಾ…
Read More »ಬೆಂಗಳೂರು ರೌಡಿ ಶೀಟರ್ ಗಳ ಅಡ್ಡ ಅಂದ್ರೆ ತಪ್ಪಾಗೋದಿಲ್ಲ. ಪ್ರತಿ ಗಲ್ಲಿಗಲ್ಲಿಯ ಎಲ್ಲಂದ್ರಲ್ಲಿ ಹೊಡಿ, ಬಡಿ, ಕೊಲೆ ಸುಲಿಗೆ ಕಾಮನ್ ಆಗ್ಬಿಟ್ಟಿದೆ. ಇನ್ನೇನು ಬೆಂಗಳೂರು ರೌಡಿಸಂ ಕಾವಿನಿಂದ…
Read More »ಗ್ಯಾರಂಟಿ ಯೋಜನೆಗಳ ನೆಪದಲ್ಲಿ ದಲಿತರು ಮತ್ತು ಹಿಂದುಳಿದ ವರ್ಗದ ಜನರಿಗೆ ಮೀಸಲಿಟ್ಟ ಅನುದಾನವನ್ನು ಕಬಳಿಸುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರಚಾರದ ವೇಳೆ ಆಕ್ರೋಶ ವ್ಯಕ್ತವಾಗಿದೆ. ಈ…
Read More »ಹಾವೇರಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 200 ಸೀಟು ಗೆಲ್ಲುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿರುವುದು ಹಾಸ್ಯಾಸ್ಪದವಾಗಿದ್ದು, ಕಾಂಗ್ರೆಸ್ ಸ್ಪರ್ಧೆ ಮಾಡಿದ್ದೇ 200 ಸ್ಥಾನಗಳಲ್ಲಿ, ಅದರಲ್ಲಿ ಕಾಂಗ್ರೆಸ್ ಎಷ್ಟು…
Read More »ಶಿವಮೊಗ್ಗ : ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ಬುಧವಾರ ದೆಹಲಿಗೆ ಬರುವಂತೆಯೂ ಸೂಚನೆ ನೀಡಿದ್ದಾರೆ.…
Read More »ಕಲಬುರಗಿ : ಈ ಸರ್ಕಾರಗಳು ದುಡ್ಡು ಇರೋ ವ್ಯಕ್ತಿಗಳಿಗೆ ಮಾತ್ರ ಟಿಕೇಟ್ ನೀಡುತ್ತಾರೆ. ಒಂದು ರೀತಿಯ ಅಂಕಿ ಅಂಶಗಳ ಪ್ರಕಾರ ಸಾಮಾನ್ಯ ಎಮ್ಎಲ್ಎ ಗಳಿಗೆ 17 ಕೋಟಿ ರೂ.…
Read More »ಮೈಸೂರು : ರಾಜ್ಯದ ಜನರಿಗೆ ಬರಸಂಕಷ್ಟದಲ್ಲಿ ಸಹಾಯಕ್ಕೆ ಬರದ ಕೇಂದ್ರ ಸಚಿವ ಅಮಿತ್ ಶಾ ಅವರು, ರಾಜ್ಯದ ಜನರ ಬಳಿ ಮತ ಕೇಳಲು ಯಾವ ನೈತಿಕ ಹಕ್ಕಿದೆ.…
Read More »ಬೆಂಗಳೂರು: ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಇಂದು ನಗರದ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಮತ್ತು ಜೆಡಿಎಸ್…
Read More »ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನ ಶಂಕರಮಠಕ್ಕೆ ಭೇಟಿ ನೀಡಿ, ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀ ವಿಧುಶೇಖರ ಭಾರತಿ ಸ್ವಾಮೀಜಿಗಳ ಆಶೀರ್ವಾದ ಪಡೆದರು.
Read More »ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ಎಸ್.ಎಂ.ಕೃಷ್ಣ ಅವರನ್ನು ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರು ಭೇಟಿ ಮಾಡಿ ಆಶೀರ್ವಾದ…
Read More »ಚಿಕ್ಕಮಗಳೂರು : ರಸ್ತೆಯೂ ಇಲ್ಲ, ವಾಸಿಸಲು ಹಕ್ಕುಪತ್ರವೂ ಇಲ್ಲ. ಎನ್ ಆರ್ ಪುರ ತಾಲೂಕಿನ ಜಕ್ಕಣ್ಣಕ್ಕಿ ಗ್ರಾಮಸ್ಥರಿಂದ ಸರ್ಕಾರದ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಮೂಲಭೂತ ಸೌಕರ್ಯಗಳಿಗಾಗಿ…
Read More »ಗದಗ: ನಗರದ ಮುಳುಗುಂದ ನಾಕಾ ಬಳಿ ಇರುವ ಕಿಯಾ ಕಾರ್ ಶೋ ರೂಮ್ನ ದೊಡ್ಡ ಗೇಟ್ ಬಿದ್ದು ವ್ಯಕ್ತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೃತ ವ್ಯಕ್ತಿಯು ಹಿರೇಕೊಪ್ಪ…
Read More »ಮೈಸೂರು: ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಇಂದು ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಿದರು. ತಾಯಿ ಪ್ರಮೋದ ದೇವಿ ಒಡೆಯರ್, ಶಾಸಕ…
Read More »ರಾಯಚೂರು : ಜಮೀನಿಗಾಗಿ ಅಣ್ಣ ತಮ್ಮಂದಿರ ಮಧ್ಯೆ ನಡೆದ ಗುಂಪು ಘರ್ಷಣೆಯಲ್ಲಿ ಕಿರಿಯ ತಮ್ಮನ ಹತ್ಯೆಯಾಗಿರುವಂತಹ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಜಿನೂರು ಗ್ರಾಮದಲ್ಲಿ ನಡೆದಿದೆ.…
Read More »ಬೆಂಗಳೂರು : ಮಾನ್ಯ ಗೃಹ ಸಚಿವರು ಹಾಗೂ ಪೊಲೀಸ್ ಇಲಾಖೆ ನೋಡಲೇಬೇಕಾದ ಸ್ಟೋರಿ ಇದಾಗಿದೆ. ಪೊಲೀಸ್ ಪೇದೆಗಳ ಟೋಪಿಗಳಿಗೆ ಕಿಂಚಿತ್ತೂ ಬೆಲೆ ಇಲ್ವಾ..? ರಸ್ತೆ ಬದಿಯಲ್ಲಿ ಮದ್ಯದ ಬಾಟಲಿಗಳ…
Read More »ಬೆಂಗಳೂರು : ಜರ್ನಲಿಸ್ಟ್ ಕಾಲೋನಿಯಲ್ಲಿರುವ ಶಶಿಕಲಾ ಬಿಲ್ಡಿಂಗ್ ನಲ್ಲಿದ್ದ ಆಟೊಮೊಬೈಲ್ ಶಾಪ್ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ರಾತ್ರಿ 10:30 ಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ.…
Read More »ಬೆಂಗಳೂರು : ನಗರದಲ್ಲಿ ಭಾನುವಾರ ರಾತ್ರಿ ಕಾರಿನಲ್ಲಿ ಹೋಗುತ್ತಿದ್ದ ಯುವತಿಯೊಬ್ಬರನ್ನು ಹಿಂಬಾಲಿಸಿ ಕಿರುಕುಳ ನೀಡಿದ ಇಬ್ಬರು ಬೈಕ್ ಸವಾರರನ್ನು ಪೊಲೀಸರು ಬಂಧಿಸಿದ್ದಾರೆ. ಮಡಿವಾಳ-ಕೋರಮಂಗಲ ರಸ್ತೆಯಲ್ಲಿ ಈ ಘಟನೆ…
Read More »ಬಳ್ಳಾರಿ: ಬಿಸಿಲಿನ ಭಾರೀ ಝಳಕ್ಕೆ ಬಳ್ಳಾರಿ ಜಿಲ್ಲೆ ತತ್ತರಿಸಿದ್ದು, ಕಳೆದ ಎರಡು ದಿನಗಳಲ್ಲಿ 10 ವರ್ಷದೊಳಗಿನ 20ಕ್ಕೂ ಹೆಚ್ಚು ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ಮಕ್ಕಳು…
Read More »ಮಹಾಲಕ್ಷ್ಮಿ ಲೇಔಟ್ ವಿಧಾನ ಸಭಾ ಕ್ಷೇತ್ರದ ಆರ್ ಜಿ ರಾಯಲ್ ಹೋಟೆಲ್ ನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಮಾಜಿ ಸಚಿವರು…
Read More »ಬಾಗಲಕೋಟೆ: ಕೃಷ್ಣಾ ನದಿಗೆ ನೀರು ಹರಿಸುವಂತೆ ಆಗ್ರಿಹಿಸಿ ಜಮಖಂಡಿಯಲ್ಲಿ ಶಾಸಕ ಸಿದ್ದು ಸವದಿ ಹಾಗೂ ಜಗದೀಶ ಗುಡುಗುಂಟಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಮಹಾರಾಷ್ಟ್ರದ ಕೊಯಿನಾ ಜಲಾಶಯದಿಂದ…
Read More »ಹುಬ್ಬಳ್ಳಿ: ದೇಶದಲ್ಲಿ ಕಳೆದ ಹತ್ತು ವರ್ಷ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸಚಿವ ಸಂಪುಟ ಸ್ವಚ್ಛ ಆಡಳಿತ ನೀಡಿದ್ದು, ನಯಾ ಪೈಸೆ ಭ್ರಷ್ಟಾಚಾರ ಮಾಡಿಲ್ಲ ಎಂದು ಧಾರವಾಡ…
Read More »ಮಹಿಳಾ ಸಬಲೀಕರಣದ ಉತ್ಸಾಹವು ಭಾನುವಾರ (ಮಾರ್ಚ್ 31) ರಂದು ಬೆಂಗಳೂರಿನಲ್ಲಿ ಪ್ರತಿಧ್ವನಿಸಿತ್ತು. ಏಕೆಂದರೆ ಸುಧಾ ವೆಂಚರ್ಸ್ ಅಂತರರಾಷ್ಟ್ರೀಯ ಮಹಿಳಾ ದಿನದಂದು ಅಸಾಧಾರಣ ಮಹಿಳೆಯರಿಗಾಗಿ ಆಚರಿಸಲು ಭವ್ಯವಾದ ಸಮಾರಂಭವನ್ನು…
Read More »ಬೆಂಗಳೂರು : ನಟ ಶಿವರಾಜ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿರಂತರವಾದ ಚುನಾವಭಾ ಪ್ರಚಾರ ಮತ್ತು ಸಿನಿಮಾ ಚಿತ್ರೀಕರಣದಲ್ಲಿ ಭಾಗವಹಿಸಿದ…
Read More »ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಮಾತುಕತೆ ನಡೆಸಲಿದ್ದಾರೆ. ಬೆಳಗ್ಗೆ ವೆಸ್ಟ್ ಎಂಡ್ ಹೋಟೆಲ್ ನಲ್ಲಿ…
Read More »ಬೆಂಗಳೂರು: ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಏಪ್ರಿಲ್ 2ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ…
Read More »ಮಂಡ್ಯ : “ಮಂಡ್ಯದ ಜನ ಸ್ಥಳೀಯರಿಗೆ ಬಿಟ್ಟು ಹೊರಗಿನವರಿಗೆ ತಮ್ಮ ಸ್ಥಾನ, ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ. ಮಂಡ್ಯದ ಗೌಡಿಕೆ, ಆಡಳಿತವನ್ನು ಬೇರೆಯವರಿಗೆ ಬಿಟ್ಟುಕೊಟ್ಟ ಇತಿಹಾಸ ನಮ್ಮ ಮುಂದೆ ಇಲ್ಲ.…
Read More »ರಾಷ್ಟ್ರಪ್ರಶಸ್ತಿ ವಿಜೇತ ಸಾಗರ್ ಪುರಾಣಿಕ್ ಹೊಸ ಸಿನಿಮಾ ವೆಂಕ್ಯಾ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಬಾರಿ ಸಾಗರ್ ನಿರ್ದೇಶನದ ಜೊತೆಗೆ ನಾಯಕನಾಗಿಯೂ ಬಣ್ಣ ಹಚ್ಚಿದ್ದು, ಇದೀಗ ವೆಂಕ್ಯಾ…
Read More »ಅತಿರಥ ಮಹಾರಥರ ಆಗಮನಕ್ಕೆ ಅಣಿಯಾಗಿರೋ ಕರುನಾಡಿಗೆ ಇಂದು ಬಿಜೆಪಿ ಚುನಾವಣಾ ಚಾಣಕ್ಯ ಎಂಟ್ರಿಯಾಗಲಿದ್ದಾರೆ. ಡಿಕೆ ಬ್ರದರ್ಸ್ ಅಖಾಡದ ಮೂಲಕವೇ ಕಾಂಗ್ರೆಸ್ಗೆ ಠಕ್ಕರ್ ನೀಡಲು ಕೇಸರಿ ಪಾಳಯ ಪ್ಲಾನ್…
Read More »ದಸರಾ ಮೂಲಕ ಧಮಾಕ ಎಬ್ಬಿಸಿದ್ದ ನ್ಯಾಚುರಲ್ ಸ್ಟಾರ್ ನಾನಿ ಮತ್ತೊಮ್ಮೆ ಅದೇ ತಂಡದ ಜೊತೆ ಕೈ ಜೋಡಿಸಿದ್ದಾರೆ. ನಾನಿ ಅಭಿನಯಿಸ್ತಿರುವ 33ನೇ ಸಿನಿಮಾ ಘೋಷಣೆಯಾಗಿದೆ. ದಸರಾಗೆ ಆಕ್ಷನ್…
Read More »ಹುಬ್ಬಳ್ಳಿ: ಲೋಕಸಭಾ ಚುನಾವಣೆಯಲ್ಲಿ ಮತದಾನದ ಜಾಗೃತಿ ಮೂಲಕ ವಿಶ್ವ ಹಿಂದೂ ಪರಿಷತ್ ಹಿಂದುತ್ವವನ್ನು ಮತ್ತಷ್ಟು ಬಲಪಡಿಸುವ ಮೂಲಕ ಜನರಿಗೆ ಜಾಗೃತಿ ಮೂಡಿಸಲು ಮುಂದಾಗಿದೆ. ಜನರಿಗೆ ನಾವು ಜಾಗೃತಿ…
Read More »ಕಲಬುರಗಿ : ರಾಜ್ಯಕ್ಕೆ ಅಮಿತ್ ಶಾ ಎಂಟ್ರಿ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ಅಮಿತ್ ಶಾ ಅವರನ್ನು ಮಾಧ್ಯಮದವರು ದೊಡ್ಡ ಚಾಣಕ್ಯ ಅಂತ ಬಿಂಬಿಸುತ್ತಿದ್ದಿರಾ..…
Read More »ಕೋಲಾರ : ಕೋಲಾರ ಮೀಸಲು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿರುವ ಮಲ್ಲೇಶ್ ಬಾಬು ಜಿಲ್ಲಾ ಚುನಾವಣಾಧಿಕಾರಿ ಅಕ್ರಂ ಪಾಷ ಅವರಿಗೆ ತಮ್ಮ ತಾಯಿ…
Read More »ಬೆಂಗಳೂರು : ಸೌಮ್ಯ ರೆಡ್ಡಿ ನಮ್ಮ ಮನೆ ಮಗಳು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕನಿಷ್ಠ 1 ಲಕ್ಷ ಮತಗಳ ಅಂತರದಲ್ಲಿ ಅವರನ್ನು ಗೆಲ್ಲಿಸಿ ಎಂದು ಡಿಸಿಎಂ…
Read More »ಮೈಸೂರು : ಜ್ಯೋತಿಷಿಗಳ ಸೂಚನೆಯಂತೆ ಕೊಡಗು ಅಭ್ಯರ್ಥಿ ಯದುವೀರ್ ತಾಯಿ ಪ್ರಮೋದ ದೇವಿ ಒಡೆಯರ್, ಶಾಸಕ ಶ್ರೀವತ್ಸ ಜೊತೆ ಸೇರಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಏಪ್ರಿಲ್ 3…
Read More »ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೆತ್ರಕ್ಕೆ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಜಿಲ್ಲಾ ಚುನಾವಣಾ ಅಧಿಕಾರಿ ಪಿ ಏನ್ ರವೀಂದ್ರಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಸಮಯದಲ್ಲಿ…
Read More »ಎಳನೀರು ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಬೇಸಿಗೆ, ಚಳಿಗಾಲ, ಮಳೆಗಾಲ ಯಾವ ಕಾಲದಲ್ಲಿಯೂ ನಮ್ಮ ದೇಹದಲ್ಲಿ ನೀರಿನಾಂಶ ಇರುವಂತೆ ಕಾಪಾಡುವ ಪಾನೀಯ ಇದಾಗಿದೆ. ಇದು ದೇಹವನ್ನು ನಿರ್ಜಲೀಕರಣ…
Read More »ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ತಂದೆ ಎಂ ಆರ್ ಸೀತಾರಾಂ ಜೊತೆ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ ಅಪರ ಜಿಲ್ಲಾಧಿಕಾರಿ ಹಾಗೂ…
Read More »ಬೆಂಗಳೂರಿನಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ನಾಮಪತ್ರ ಸಲ್ಲಿಸಿದರು. ಕಾರ್ಯಕರ್ತ ಜೊತೆ ಆಗಮಿಸಿದ ಸೌಮ್ಯ ರೆಡ್ಡಿ…
Read More »ನವದೆಹಲಿ : ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ, ರೋಸ್…
Read More »





















































































































































