ಬೆಂಗಳೂರು : ಸೌಮ್ಯ ರೆಡ್ಡಿ ನಮ್ಮ ಮನೆ ಮಗಳು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕನಿಷ್ಠ 1 ಲಕ್ಷ ಮತಗಳ ಅಂತರದಲ್ಲಿ ಅವರನ್ನು ಗೆಲ್ಲಿಸಿ ಎಂದು ಡಿಸಿಎಂ…
Read More »freedomtvkannada
ಮೈಸೂರು : ಜ್ಯೋತಿಷಿಗಳ ಸೂಚನೆಯಂತೆ ಕೊಡಗು ಅಭ್ಯರ್ಥಿ ಯದುವೀರ್ ತಾಯಿ ಪ್ರಮೋದ ದೇವಿ ಒಡೆಯರ್, ಶಾಸಕ ಶ್ರೀವತ್ಸ ಜೊತೆ ಸೇರಿ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಏಪ್ರಿಲ್ 3…
Read More »ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೆತ್ರಕ್ಕೆ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್ ಜಿಲ್ಲಾ ಚುನಾವಣಾ ಅಧಿಕಾರಿ ಪಿ ಏನ್ ರವೀಂದ್ರಗೆ ನಾಮಪತ್ರ ಸಲ್ಲಿಸಿದ್ದಾರೆ. ಈ ಸಮಯದಲ್ಲಿ…
Read More »ಎಳನೀರು ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಬೇಸಿಗೆ, ಚಳಿಗಾಲ, ಮಳೆಗಾಲ ಯಾವ ಕಾಲದಲ್ಲಿಯೂ ನಮ್ಮ ದೇಹದಲ್ಲಿ ನೀರಿನಾಂಶ ಇರುವಂತೆ ಕಾಪಾಡುವ ಪಾನೀಯ ಇದಾಗಿದೆ. ಇದು ದೇಹವನ್ನು ನಿರ್ಜಲೀಕರಣ…
Read More »ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರ ತಂದೆ ಎಂ ಆರ್ ಸೀತಾರಾಂ ಜೊತೆ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ ಅಪರ ಜಿಲ್ಲಾಧಿಕಾರಿ ಹಾಗೂ…
Read More »ಬೆಂಗಳೂರಿನಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗಿದ್ದು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ನಾಮಪತ್ರ ಸಲ್ಲಿಸಿದರು. ಕಾರ್ಯಕರ್ತ ಜೊತೆ ಆಗಮಿಸಿದ ಸೌಮ್ಯ ರೆಡ್ಡಿ…
Read More »ನವದೆಹಲಿ : ದೆಹಲಿಯಲ್ಲಿ ಅಬಕಾರಿ ನೀತಿ ಪರಿಷ್ಕರಣೆ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ, ರೋಸ್…
Read More »ಕೊಪ್ಪಳ : ಟಿಕೆಟ್ ಸಿಗದ ಹಿನ್ನೆಲೆ ಹಲವು ಸಂಧಾನ ಸಭೆಗಳು, ಮಾತುಕತೆ ನಡೆದಿವೆ. ರಾಜಕಿಯದಲ್ಲಿ ಮಾತು ಕಥೆ ನಡಿತಾಯಿರ್ತಾವೆ, ಮುರಿದು ಬಿಳ್ತಾಯಿರ್ತಾವೆ, ಆದ್ರೂ ನಾವು ಒಂದು ಕಡೆ…
Read More »ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಇಂಡಿಯನ್ ಲೇಬರ್ ಪಕ್ಷದ ಅಭ್ಯರ್ಥಿಯಾಗಿ ಶೋಭನ್ ಬಾಬು .ವಿ ರವರು ಸೋಮವಾರ ಚುನಾವಣಾಧಿಕಾರಿ ಕೆ. ಎ.ದಯಾನಂದ ರವರಿಗೆ ನಾಮಪತ್ರ ಸಲ್ಲಿಸಿದರು. ಸಹಾಯಕ…
Read More »ವಿಜಯನಗರ : ಸುಳ್ಳುಗಳ ಸರಮಾಲೆಗಳೇ ಬಿಜೆಪಿ ಪಕ್ಷದ ಸಾಧನೆ ಬಿಜೆಪಿ ವಿರುದ್ಧ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ತುಕಾರಾಂ ವಾಗ್ದಾಳಿಯನ್ನ ನಡೆಸಿದ್ದಾರೆ. ಬಿಜೆಪಿ ಜನರ ಮನೆಗಳನ್ನ ಭಾವನಾತ್ಮಕವಾಗಿ…
Read More »ಕಲಬುರಗಿ : ಕಲಬುರಗಿಯ MRMC ಮೆಡಿಕಲ್ ಕಾಲೇಜು ಪಿಜಿ ವಿದ್ಯಾರ್ಥಿಗಳ ಶಿಷ್ಯವೇತನ ವಂಚನೆ ಪ್ರಕರಣ ಕಂಡುಬಂದಿದ್ದು, ಎಚ್ ಕೆ ಇ ಸಂಸ್ಥೆಯ ಮಾಜಿ ಅಧ್ಯಕ್ಷ ಭೀಮಾಶಂಕರ ಬಿಲಗುಂದಿ,…
Read More »ಬೆಂಗಳೂರು : ಬೆಂಗಳೂರಿನ ಸೆಂಟರ್ ಆಫ್ ಅಟ್ರ್ಯಾಕ್ಷನ್ ಅಂದರೆ ಮೆಜೆಸ್ಟಿಕ್. ಈ ಮೆಜೆಸ್ಟಿಕ್ ಕುರಿತು ಒಂದು ಇತಿಹಾಸವನ್ನೇ ಬರೆಯಬಹುದು, ಅಲ್ಲಿ ಹಗಲಲ್ಲಿ ನಡೆಯುವ ಚಟುವಟಿಕೆಗಳದ್ದು ಒಂದು ಕಥೆಯಾದರೆ,…
Read More »ಗದಗ : ಹಾವೇರಿ – ಗದಗ ಲೋಕಸಭಾ ಚುನಾವಣೆಯ ಅಂಗವಾಗಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಮುಂಡರಗಿ ತಾಲೂಕಿನ ವ್ಯಾಪ್ತಿಯ ಬಾಗೇವಾಡಿ ಗ್ರಾಮದಲ್ಲಿ ಭಾರತೀಯ ಜನತಾ ಪಕ್ಷದ ಹಾವೇರಿ…
Read More »ಬೆಂಗಳೂರು : ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಆರನೇ ಚಿತ್ರಕ್ಕೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗುತ್ತಾರೆ ಎಂದು ತಿಳಿದು ಬಂದಿದೆ. ಕನ್ನಡದಲ್ಲಿ ಸಾಕಷ್ಟು ಸೂಪರ್ ಹಿಟ್ ಚಿತ್ರಗಳನ್ನು…
Read More »ಗದಗ : ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಅವರು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೈ ಟಿಕೆಟ್ ತಪ್ಪಿದಕ್ಕೆ ಅಸಮಾಧಾನಗೊಂಡು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ನೇರವಾಗಿ ಕೈ ಅಭ್ಯರ್ಥಿ ಸುಜಾತಾ…
Read More »ಬೆಂಗಳೂರು : NIA ನೂತನ DG ಯಾಗಿ ಸದಾನಂದ್ ವಸಂತ್ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಇವರು ಮಹಾರಾಷ್ಟ್ರ ಕೇಡರ್ನ 1990 ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿದ್ದರು. ಸೇವೆಯಿಂದ ನಿವೃತ್ತರಾದ…
Read More »ಕೊಡಗು : ಈ ದಿನ ಕೊಡಗು ಜಿಲ್ಲಾ ಸ್ವೀಪ್ ಸಮಿತಿ ಮತ್ತು ರೋಟರಿ ಜಿಲ್ಲೆ 3181 ರವರ ಸಂಯುಕ್ತ ಆಶ್ರಯದಲ್ಲಿ ಮತದಾನ ಜಾಗೃತಿ ಅಭಿಯಾನದ ಪ್ರಯುಕ್ತ ಮಡಿಕೇರಿ…
Read More »ಗದಗ : ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಶ್ರೀ ಬಸವರಾಜ ಬೋಮ್ಮಾಯಿ ಅವರೊಂದಿಗೆ ಶಾಸಕ ಡಾ.ಚಂದ್ರು, ಕೆ.ಲಮಾಣಿಯವರು ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಮುಂಡರಗಿ ತಾಲೂಕಿನ…
Read More »ಚಿಕ್ಕೋಡಿ : ಚಿಕ್ಕೋಡಿ ಲೋಕಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಚಿಕ್ಕೋಡಿ ಮತಕ್ಷೇತ್ರದಲ್ಲಿ ಪುತ್ರಿ ಪರ ಸಚಿವ ಸತೀಶ ಅಬ್ಬರದ ಪ್ರಚಾರ ನಡೆಸಿದ್ದಾರೆ. ಶಾಸಕ ಗಣೇಶ ಹುಕ್ಕೇರಿ,…
Read More »ಕೊಪ್ಪಳ : ಮಹಿಳೆಯ ಕೈ ಮೇಲೆ ಸಾರಿಗೆ ಸಂಸ್ಥೆ ಬಸ್ ಹರಿದಮತಹ ಘಟನೆ ಕೊಪ್ಪಳ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಸೀಟ್ ಹಿಡಿಯಲು ಹೋಗಿ ನೂಕು…
Read More »RTPS 4 ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತವಾಗಿರುವುದರಿಂದ ಇಂಧನ ಇಲಾಖೆಗೆ ವಿದ್ಯುತ್ ಪೂರೈಕೆಯದ್ದೇ ಟೆನ್ಷನ್ ಆಗಿದೆ. ರಾಜ್ಯದಲ್ಲಿ ಕಗ್ಗತ್ತಲು ಆವರಿಸುವ ಆತಂಕ ಎದುರಾಗಿದೆ. RTPS 8 ವಿದ್ಯುತ್ ಉತ್ಪಾದನೆ ಘಟಕಗಳ…
Read More »ಬಾಗಲಕೋಟೆ : ಬಾಗಲಕೋಟೆಯಲ್ಲಿ ಟಿಕೇಟ್ ಹಂಚಿಕೆ ಬಿಕ್ಕಟ್ಟು ಇನ್ನು ಮುಂದುವರೆಯುತ್ತಿದೆ. ಕಾಂಗ್ರೆಸ್ ಟಿಕೇಟ್ ಕೈ ತಪ್ಪಿದಕ್ಕೆ ವೀಣಾ ಕಾಶಪ್ಪನವರ ಸಿಟ್ಟು ಇನ್ನು ಶಮನವಾಗಿಲ್ಲ. ಆರಂಭದಲ್ಲಿ ವೀಣಾ ಕಾಶಪ್ಪನವರ ಬಂಡಾಯದ…
Read More »ಹುಬ್ಬಳ್ಳಿ : ಕಾಂಗ್ರೆಸ್ ತಮ್ಮ ತಪ್ಪನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿಕೆಯನ್ನ ನೀಡಿದ್ದಾರೆ. ಕಾಂಗ್ರೆಸ್ಸಿನವರು ಎಂದಿಗೂ ಕೂಡ ತಮ್ಮ ತಪ್ಪನ್ನು ತಾವು…
Read More »ಹುಬ್ಬಳ್ಳಿ: ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿಯವರಿಂದ ಲಿಂಗಾಯತರಿಗೆ ಅನ್ಯಾಯವಾಗಿಲ್ಲ ಎಂದು ಹೇಳುವ ಮೂಲಕ ಶಾಸಕ ಮಹೇಶ್ ಟೆಂಗಿನಕಾಯಿ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪರ ಬ್ಯಾಟ್…
Read More »ಕಲಬುರಗಿ : ನರೇಗಾ ಕೂಲಿ ಕೆಲಸ ಮಾಡುವಾಗ ಕುಸಿದು ಬಿದ್ದು ವ್ಯೆಕ್ತಿ ಸಾವನ್ನಪ್ಪಿರುವಂತಹ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ದಣ್ಣೂರ ಗ್ರಾಮದಲ್ಲಿ ನಡೆದಿದೆ. ಶರಣಪ್ಪ ಸಮಗಾರ(42) ನರೇಗಾ…
Read More »ವಿಜಯಪುರ : ನಿನ್ನೆ ರಾತ್ರಿ ಜಿಲ್ಲೆಯ ಕೆಲವೆಡೆ ಜೋರಾದ ಮಳೆಗಾಳಿಗೆ ಮರ ಹಾಗೂ ವಿದ್ಯುತ್ ಕಂಬಗಳು ಮುರಿದು ಬಿದ್ದಿರುವಂತಹ ಘಟನೆ ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಳಗುಣಕಿ…
Read More »ವಿಜಯಪುರ : ತಾಲೂಕಿನ ಬೊಮ್ಮನಳ್ಳಿ ಗ್ರಾಮದಲ್ಲಿ ಬಿರುಗಾಳಿಗೆ ಬಾಳೆ ತೋಟ ನಾಶವಾಗಿರೋ ಘಟನೆ ನಡೆದಿದೆ. ಮುರುಗಪ್ಪ ಚೌಗುಲಾ ಎಂಬುವರಿಗೆ ಸೇರಿದ ತೋಟದಲ್ಲಿ ಶನಿವಾರ ಸಂಜೆ ಬಿರುಗಾಳಿಗೆ ಬಾಳೆ…
Read More »ಭಾರತೀಯ ಜನತಾ ಪಾರ್ಟಿಯನ್ನು ತಳಮಟ್ಟದಿಂದ ಕಟ್ಟಿ ಬಲಿಷ್ಟಗೊಳಿಸಿದ ಎಲ್.ಕೆ.ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿ ಗೌರವಿಸಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಲಾಲ್ ಕೃಷ್ಣ ಅಡ್ವಾಣಿ ಅವರ…
Read More »ಕಳೆದ ಅಸೆಂಬ್ಲಿ ಎಲೆಕ್ಷನ್ ನಲ್ಲಿ ಎದುರಾಳಿಗಳನ್ನು ಸೋಲಿಸಲು ಬಿಜೆಪಿ ನಾಯಕರೇ ಪರಸ್ಪರ ಸುಪಾರಿ ಕೊಟ್ಟಿರುವ ಬಗ್ಗೆ ಚರ್ಚೆ ನಡೆದಿತ್ತು. ಇದೀಗ ಅಂಥದ್ದೇ ಸುಪಾರಿ ಪಾಲಿಟಿಕ್ಸ್ ಲೋಕಸಭಾ ಎಲೆಕ್ಷನ್ನಲ್ಲೂ…
Read More »ಬೆಂಗಳೂರು : ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಸಿಪಿ ಯೋಗೇಶ್ವರ್ ಪುತ್ರಿ ನಿಶಾ ಯೋಗೇಶ್ವರ್ ಕಾಂಗ್ರೆಸ್ ಸೇರುವುದು ಬಹುತೇಕ ಖಚಿತವಾಗಿದೆ. ಈ ಸಂಬಂಧ ಸ್ವತಃ ನಿಶಾ…
Read More »ಬೆಂಗಳೂರು : ಪ್ರತಿ ಎರಡು ದಿನಕ್ಕೆ ರಾಜ್ಯದಲ್ಲಿ ಮೂರು ಅತ್ಯಾಚಾರ ಪ್ರಕರಣಗಳು ನಡೆದಿದ್ದು, ಹೆಣ್ಣುಮಕ್ಕಳಿಗೆ ಕರ್ನಾಟಕ ಸುರಕ್ಷಿತವೇ ಚರ್ಚೆಯನ್ನು ಹುಟ್ಟುಹಾಕಿದೆ. ಕರ್ನಾಟಕ ರಾಜ್ಯ ಪೊಲೀಸ್ 2024ರ ಜನವರಿ…
Read More »ಬೆಂಗಳೂರು : ನಟ ದರ್ಶನ್ ಅಭಿನಯದ ಕಾಟೇರ ಸಿನಿಮಾದ ಸಕ್ಸಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಹಲವರಿಗೆ ರಿಲೀಫ್ ಸಿಕ್ಕಿದೆ. ಜೆಟ್ ಲ್ಯಾಗ್ ಪಬ್…
Read More »ಬೆಂಗಳೂರು : ಗಂಡ ಬಿಟ್ಟು ಮಕ್ಕಳ ಜೊತೆಗೆ ಮಹಿಳೆಯೊಬ್ಬಳು ವಾಸವಿದ್ದಳು. ರೀಲ್ಸ್ ನಲ್ಲಿ ಪರಿಚಯವಾದವನ ಜೊತೆಗೆ ಅತಿಯಾದ ಸಲುಗೆ ಇಟ್ಟುಕೊಂಡಿದ್ದಳು.ಆತ ಮದುವೆ ಆಗ್ತೀನಿ ಅಂತಾನು ನಂಬಿಸಿದ್ದ. ಆದರೆ…
Read More »ಯಲಹಂಕ : ಶಾಸಕ ವಿಶ್ವನಾಥ್ ಬೇಟಿಗೆ ಬಿಜೆಪಿ ಅಭ್ಯರ್ಥಿ ಕೆ. ಸುಧಾಕರ್ ಆಗಮಿಸಿದ್ದಂತಹ ಸಂದರ್ಭದಲ್ಲಿ ಮಾತನಾಡಿ ಕ್ಷೇತ್ರದ 7 ಕಡೆ ಪ್ರಚಾರ ಆರಂಭವಾಗಿದೆ, ಆದರೆ ಯಲಹಂಕದಲ್ಲಿ ಆರಂಭ ಮಾಡಲು…
Read More »ಬೆಂಗಳೂರು : ಬರೋಬ್ಬರಿ 1 ಕೋಟಿ 20 ಲಕ್ಷದ Audi Q7 ಕಾರು ಖರೀದಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್. ಕೋಟಿ ಮೌಲ್ಯದ ಕಾರಿಗೆ ಒಡತಿಯಾಗಿದ್ದಾರೆ. ಕಾರು…
Read More »ಬೆಂಗಳೂರು : ಇಂದು ಮದ್ಯಾಹ್ನ ಜೆಪಿ ನಗರದಲ್ಲಿರುವ ಸುಮಲತಾ ಮನೆಗೆ ಕುಮಾರಸ್ವಾಮಿ ಭೇಟಿ ನೀಡುವ ಸಾಧ್ಯತೆ ಇದ್ದು ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ ಯಾರೂ ಮಿತ್ರರಲ್ಲ ಎಂಬುದಕ್ಕೆ ಒಂದು…
Read More »ಬೆಂಗಳೂರು : ಜಯನಗರದಲ್ಲಿ ಫರಿದಾ ಖಾತೂನ್ ಕೊಲೆ ಪ್ರಕರಣ ಜಯನಗರ ಪೊಲೀಸ್ ಠಾಣೆಗೆ ಬಂದು ಆರೋಪಿ ಗಿರೀಶ್ @ ರೆಹಾನ್ ಶರಣಾಗಿದ್ದಾನೆ. ಪೊಲೀಸರ ಎದುರು ಆರೋಪಿ ಕೊಲೆಯ ರಹಸ್ಯ…
Read More »ಪಟಿಯಾಲ(ಪಂಜಾಬ್): ಮಗಳ ಹುಟ್ಟುಹಬ್ಬಕ್ಕೆ ತಂದೆ – ತಾಯಿ ಆನ್ಲೈನ್ ಮೂಲಕ ತರಿಸಿದ್ದ ಕೇಕ್ ತಿಂದ ಹಲವರು ಅಸ್ವಸ್ಥರಾಗಿದ್ದು, ಜನ್ಮದಿನ ಆಚರಿಸಿಕೊಂಡಿದ್ದ ಹತ್ತು ವರ್ಷದ ಬಾಲಕಿ ಸಾವನ್ನಪ್ಪಿರುವಂತ ಘಟನೆ…
Read More »ಗೌರಿಬಿದನೂರು : ನಾನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದನಾದ ಬಳಿಕ ಬಯಲುಸೀಮೆಗೆ ಶಾಶ್ವತ ನೀರಾವರಿ ಯೋಜನೆ ನೀಡುತ್ತೇನೆ. ಹಾಗೆಯೇ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ತರುತ್ತೇನೆ…
Read More »ಕೊಪ್ಪಳ : ಎರಡನೇ ತಿರುಪತಿ ಖ್ಯಾತಿಯ ಐತಿಹಾಸಿಕ ಕನಕಚಲಾಪತಿ ಗರುಡೋತ್ಸವಇಂದು ನಸುಕಿನ ಜಾವದ ಸಮಯದಲ್ಲಿ ಅದ್ದೂರಿಯಾಗಿ ಕೊಪ್ಪಳ ಜಿಲ್ಲೆಯ ಕನಕಗರಿ ಪಟ್ಟಣದಲ್ಲಿ ನಡೆಯಿತು. ಗರುಡೋತ್ಸವದಲ್ಲಿ ಸಚಿವ ಶಿವರಾಜ್ ತಂಗಡಗಿ…
Read More »ಸೇಡಂ: ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ. ಜಾತಿ, ಮತ -ಧರ್ಮ ಎಂದು ನೋಡದೆ ಐದು ಗ್ಯಾರಂಟಿಗಳನ್ನು ಎಲ್ಲರಿಗೂ ಜಾರಿಗೆ ತಂದಿದ್ದೇವೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ ರಾಜ್…
Read More »ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ 2012ರ ಐಎಎಸ್ ಬ್ಯಾಚ್ ನ ಸೂರಳ್ಕರ್ ವಿಕಾಸ್ ಕಿಶೋರ್ ಅವರನ್ನು ನೇಮಿಸಿ ಸರಕಾರ ಆದೇಶ…
Read More »ಕರ್ನಾಟಕ ಜನರ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಹಾಗೂ ಸ್ವಾಭಿಮಾನದ ಬದುಕು ನಿರ್ಮಿಸುವ ಉದ್ದೇಶದಿಂದ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್…
Read More »ಬೆಂಗಳೂರು: ಏಪ್ರಿಲ್ 3 ರಂದು ಮಂಡ್ಯದಲ್ಲಿಯೇ ಅಭಿಮಾನಿಗಳ ಸಮ್ಮುಖದಲ್ಲಿ ನನ್ನ ಮುಂದಿನ ರಾಜಕೀಯ ನಿರ್ಧಾರ ಪ್ರಕಟಿಸುತ್ತೇನೆ ಎಂದು ಸಂಸದೆ ಸುಮಲತಾ ಅಂಬರೀಷ್ ಸ್ಪಷ್ಟಪಡಿಸಿದ್ದಾರೆ. ಜೆಪಿ ನಗರ ನಿವಾಸದಲ್ಲಿ…
Read More »ಮೃಣಾಲ್ ಠಾಕೂರ್ ವಿಜಯ್ ದೇವರಕೊಂಡ ಜತೆಗೆ ನಟಿಸಿದ ‘ಫ್ಯಾಮಿಲಿ ಸ್ಟಾರ್’ ಸಿನಿಮಾ ರಿಲೀಸ್’ಗೆ ಸಿದ್ಧವಾಗಿದೆ. ಇದರ ಬೆನ್ನಲ್ಲೇ ಬಾಲಿವುಡ್’ನ ಬಿಗ್ ಪ್ರಾಜೆಕ್ಟ್ವೊಂದರಲ್ಲಿ ನಟಿಸಲು ನಟಿ ರೆಡಿಯಾಗಿದ್ದಾರೆ. ಡೇವಿಡ್…
Read More »ವಿಜಯಪುರ : ಬಸ್ ನಿಲ್ದಾಣದಲ್ಲಿ ಉಗುಳಬೇಡ ಎಂದು ಬುದ್ದಿ ಹೇಳಿದಕ್ಕೆ ಬಸ್ ಕಂಡಕ್ಟರ್ ಮೇಲೆ ವ್ಯಾಪಾರಿಯಿಂದ ಹಲ್ಲೆಯಾಗಿರುವಂತಹ ಘಟನೆ ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಪಟ್ಟಣದಲ್ಲಿರುವ ಬಸ್…
Read More »ಕೊಡಗು ಜಿಲ್ಲೆಯ ಪೊನ್ನೋಂಪೇಟೆ ತಾಲೂಕಿನ ಬೇಗೂರಿನಲ್ಲಿ ಸಹೋದರನಿಂದಲೇ ತಮ್ಮನಿಗೆ ಗುಂಡು ಹಾರಿಸಿ, ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಕಾಂಗ್ರೆಸ್ ಪಕ್ಷದ ಮುಖಂಡ ಅರ್ವತೋಕ್ಲು ಗ್ರಾಮ ಪಂಚಾಯಿತಿ ಮಾಜಿ…
Read More »ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ…
Read More »ಬೆಂಗಳೂರು : ಲಕ್ಕಸಂದ್ರ ಸುರಂಗ ಮೆಟ್ರೋ ನಿಲ್ದಾಣದ ಕಾಮಗಾರಿ ಹಿನ್ನೆಲೆ ಏಪ್ರಿಲ್ 1 ರಿಂದ ಬನ್ನೇರುಘಟ್ಟ ಮುಖ್ಯರಸ್ತೆಯ ಉತ್ತರ ದಿಕ್ಕಿನ ಮಾರ್ಗ ಮತ್ತು ಮೈಕೋ ಸಿಗ್ನಲ್ನಿಂದ ಆನೆಪಾಳ್ಯ…
Read More »ಬೆಂಗಳೂರು : ತೆರಿಗೆ ಪಾವತಿಸುವಂತೆ ಕಾಂಗ್ರೆಸ್ ಪಕ್ಷಕ್ಕೆ ಐಟಿ ನೋಟಿಸ್ ವಿಚಾರವಾಗಿ ಕಾಂಗ್ರೆಸ್ ಪಕ್ಷಕ್ಕೆ ಇದೀಗ ಐಟಿ ಇಲಾಖೆ ನೋಟಿಸ್ ಮುಂದುವರೆದಿದ್ದು ಕಳೆದ ರಾತ್ರಿ ಐಟಿ ಅಧಿಕಾರಿಗಳು…
Read More »ಬಿಜೆಪಿ ಪಕ್ಷದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಶಾಸಕ ಎಂ.ಚಂದ್ರಪ್ಪ ಅಸಂಬದ್ದವಾಗಿ ಮಾತನಾಡಿದ ವಿಚಾರವಾಗಿ ಇಂದು ಹೊಳಲ್ಕೆರೆಯಲ್ಲಿ ವಿವಿಧ ಸಮುದಾಯದ ಮುಖಂಡರು ಸಭೆ ನಡೆಸಿದ್ದು, ಶಾಸಕ ಎಂ.ಚಂದ್ರಪ್ಪ…
Read More »ಕೋಲಾರ : ಕೋಲಾರದಲ್ಲಿ ಹಾಲಿ ಸಂಸದ ಮುನಿಸ್ವಾಮಿ ಅವರನ್ನು ಮೈತ್ರಿ ಅಭ್ಯರ್ಥಿ ಮಲ್ಲೇಶ್ ಹಾಗೂ ಜೆಡಿಎಸ್ ಮುಖಂಡರು ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಯನ್ನು ಗೆಲ್ಲಿಸುವ ಸಂಬಂಧ…
Read More »ಹಾವೇರಿ: ಕಾಂಗ್ರೆಸ್ ನಲ್ಲಿ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೇ ಸಚಿವರ ಮಕ್ಕಳು ಹಾಗೂ ಕುಟುಂಬಸ್ಥರಿಗೆ ಟಿಕೆಟ್ ಕೊಟ್ಟಿದ್ದಾರೆ. ಲೋಕಸಭೆ ಚುನಾವಣೆ ನಂತರ ಕಾಂಗ್ರೆಸ್ ಇಬ್ಬಾಗವಾಗಲಿದೆ ಎಂದು ಮಾಜಿ ಮುಖ್ಯಮಂತ್ರಿ…
Read More »ಬಾಗಲಕೋಟೆ : ಸಕ್ಕರೆ ಮತ್ತು ಜವಳಿ ಸಚಿವ ಶಿವಾನಂದ ಪಾಟೀಲರ ಕೋಮು ದ್ವೇಷ ರಾಜಕಾರಣಕ್ಕೆ ಮಾದಿಗರು ಬಲಿಯಾಗದಂತೆ ಎಚ್ಚರಿಕೆಯಿಂದ ಇರಬೇಕು ಎಂದು ಬಾಗಲಕೋಟೆಯಲ್ಲಿ ಮಾದಿಗ ಮಹಾಸಭಾ ಜಿಲ್ಲಾಧ್ಯಕ್ಷ…
Read More »ಬೆಳಗಾವಿ : ಹುಬ್ಬಳ್ಳಿ ಧಾರವಾಡ ಜನರಿಂದ ತಿರಸ್ಕರಿಸಲ್ಪಟ್ಟ ವ್ಯಕ್ತಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಬೆಳಗಾವಿಯಲ್ಲಿ ಸಲ್ಲಲು ಹೇಗೆ ಸಾಧ್ಯ. ಸ್ವತಃ ಬೀಗರಿಗೆ ಟಿಕೆಟ್ ತಪ್ಪಿಸಿ ತಾವೇ…
Read More »ಲೋಕಸಭೆ ಚುನಾವಣೆಯಲ್ಲಿ ಕನಿಷ್ಠ 20 ಸೀಟು ಗೆಲ್ಲಲೇಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಟಾಸ್ಕ್ ನೀಡಿದೆ. ಅದರಲ್ಲೂ ಮಂತ್ರಿಗಳು, ನಿಗಮ ಮಂಡಳಿ ಅಧ್ಯಕ್ಷರು ಮತ್ತು ಶಾಸಕರುಗಳಿಗೆ,…
Read More »ಕೋಲಾರ : ಜೆಡಿಎಸ್ ಅಭ್ಯರ್ಥಿಯಾಗಿ ಘೋಷಣೆ ಯಾದ ಬಳಿಕ ಮೋದಲಬಾರಿ ಮಲ್ಲೇಶ್ ಬಾಬು ನೇತೃತ್ವದಲ್ಲಿ ಮುಖಂಡರ ಸಭೆ ನಡೆಸಲಾಗಿದ್ದು ಕೋಲಾರದ ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮನೆ…
Read More »ಬೆಂಗಳೂರು : ಕೇಂದ್ರ ಗೃಹ ಸಚಿವ ಮತ್ತು ಬಿಜೆಪಿ ಹಿಂದಿನ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಏಪ್ರಿಲ್ 2ರಂದು ಕರ್ನಾಟಕದಲ್ಲಿ ಚುನಾವಣಾ ಪ್ರಚಾರ ಆರಂಭಿಸಲಿದ್ದಾರೆ ಎಂದು…
Read More »ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ತೇಜಸ್ವಿನಿ ಗೌಡ ದೆಹಲಿ ಕಾಂಗ್ರೆಸ್ ಕಚೇರಿಯಲ್ಲಿ ಅಧಿಕೃತವಾಗಿ ತೇಜಸ್ವಿನಿ ಗೌಡ ಸೇರ್ಪಡೆಯಾದರು ಬಿಜೆಪಿಯಿಂದ ಕೊಡಗು ಮೈಸೂರು ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದ ತೇಜಸ್ವಿನಿ…
Read More »ಬೆಂಗಳೂರು : ವಿರೋಧ ಪಕ್ಷಗಳನ್ನು ಸದೆಬಡಿದು ಮತ್ತೇ ಅಧಿಕಾರಕ್ಕೆ ಬರುವ ಮನಸ್ಥಿತಿಯಿಂದ ಬಿಜೆಪಿಯವರು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು.…
Read More »ಬೆಂಗಳೂರು : ಆರ್ಸಿಬಿ (RCB) ಪಂದ್ಯವನ್ನು ಸೋತಿದ್ದು ಕೋಲ್ಕತ್ತಾ ನೈಟ್ ರೈಡರ್ಸ್ (KKR) 7 ವಿಕೆಟ್ಗಳ ಜಯ ಸಾಧಿಸಿದೆ. ಸತತ ಎರಡು ಜಯ ಸಾಧಿಸುವ ಮೂಲಕ ಕೋಲ್ಕತ್ತಾ…
Read More »ಮುಂಬೈ : ಬಾಲಿವುಡ್ ನಟ ರಣ್ಬೀರ್ ಕಪೂರ್- ಆಲಿಯಾ ಭಟ್ 250 ಕೋಟಿ ರೂ.ಗೂ ಅಧಿಕ ಮೌಲ್ಯದ ಈ ಬಂಗಲೆ ಈಗ ಅವರ ಪುತ್ರಿ ರಾಹಾ ಹೆಸರಿಗೆ…
Read More »ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಲ್ಲಿರುವ ಭಾರತೀಯ ಜನತಾ ಪಕ್ಷ ಸ್ವಾಯತ್ತ ಸಂಸ್ಥೆಗಳಾದ ಐಟಿ, ಇಡಿ, ಸಿಬಿಐ ಮೊದಲಾದ ಸ್ವಾಯತ್ತ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್…
Read More »ಬೆಂಗಳೂರು : ತಮಿಳಿನ ಹಾಸ್ಯ ನಟ ವಿವೇಕ್ ಅವರ ಪುತ್ರಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಭರತ್ ಎಂಬುವವರ ಜೊತೆ ಸರಳವಾಗಿ ವಿವೇಕ್ ಅವರ ಪುತ್ರಿ ಮದುವೆಯಾಗಿದ್ದಾರೆ. ಮಾ.28ರಂದು…
Read More »ಕೋಲಾರ : ಲೋಕಸಭಾ ಚುಣಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಕಗ್ಗಂಟಾಗಿದ್ದ ಕೋಲಾರ ಟಿಕೆಟ್ ಕಡೆಗೂ ಘೋಷಣೆ ಯಾಗಿದೆ. ಕಳೆದ ಕೆಲವು ದಿನಗಳಿಂದ ಇಡೀ ರಾಷ್ಟ್ರವ್ಯಾಪಿ ಚರ್ಚೆಗೆ ಕಾರಣವಾಗಿದ್ದ ಕೋಲಾರ…
Read More »ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ಬಿಲ್ಡರ್ಗಳಿಗೆ ಐಟಿ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು, ಹಲವು ಬಿಲ್ಡರ್ಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. 20ಕ್ಕೂ…
Read More »ಬೆಂಗಳೂರು : ಸ್ವಾಭಿಮಾನಕ್ಕೋ, ಹೆಚ್ಡಿಕೆಗೋ, ಅಭ್ಯರ್ಥಿಗೋ ಸುಮಲತಾ ಬೆಂಬಲ ಯಾವುದಕ್ಕೆ ಎಂಬುದೇ ಪ್ರಶ್ನೆಯಾಗಿ ಉಳಿದಿದೆ. ಮಂಡ್ಯ ಭಾಗದ ಆಪ್ತರು, ಬೆಂಬಲಿಗರ ಜೊತೆ ಮಧ್ಯಾಹ್ನ 2.30 ಕ್ಕೆ ಬೆಂಗಳೂರಿನ ಜೆಪಿ…
Read More »ಗೌರಿಬಿದನೂರು : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ನಿರಂತರವಾಗಿ ಸಭೆಗಳನ್ನು ನಡೆಸುತ್ತಿದ್ದು, ಎಲ್ಲೆಡೆ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟು ಕಂಡುಬಂದಿದೆ. ಬಾಗೇಪಲ್ಲಿಯ ಹಿರಿಯ ಮುಖಂಡ…
Read More »ಬೆಂಗಳೂರು : ಕೆಪಿಎಸ್ಸಿಯಲ್ಲಿ ನೇಮಕಾತಿ ಆಯ್ಕೆ ಪಟ್ಟಿಯೇ ನಾಪತ್ತೆಯಾಗಿರುವಂತಹ ಘಟನೆ ನಡೆದಿದೆ. ಆಯ್ಕೆ ಪಟ್ಟಿ ನಾಪತ್ತೆ ಬಗ್ಗೆ ಕೆಪಿಎಸ್ ಸಿ ಸಹಾಯಕ ಕಾರ್ಯದರ್ಶಿಯಿಂದ ವಿಧಾನ ಸೌಧ ಪೊಲೀಸ್ ಠಾಣೆಗೆ…
Read More »ಬೆಂಗಳೂರು : ಕ್ಷುಲ್ಲಕ ಕಾರಣಕ್ಕೆ ಚಾಕು ಇರಿದು ವ್ಯಕ್ತಿಯನ್ನು ಕೊಲೆ ಮಾಡಿರುವಂತಹ ಘಟನೆ ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯ ಹೆಮ್ಮಿಗೆಪುರದಲ್ಲಿ ಘಟನೆ ನಡೆದಿದೆ. 49 ವರ್ಷದ ಪಂಚಲಿಂಗ ಮೃತ…
Read More »ಬೆಂಗಳೂರು : ಶಾಮನೂರು ಶಿವಶಂಕರಪ್ಪ, ಸುಪ್ರಿಯಾ ಶ್ರೀನಾತೆ ಅವರ ಹೇಳಿಕೆಗಳು ಕಾಂಗ್ರೆಸ್ ಪಕ್ಷದ ಸ್ತ್ರೀ ವಿರೋಧಿ ಮನಸ್ಥಿತಿಯನ್ನು ಅಭಿವ್ಯಕ್ತಿಗೊಳಿಸುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ಮಾಳವಿಕಾ ಅವಿನಾಶ್…
Read More »ಬೆಂಗಳೂರು : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಬಾಂಬರ್ ಪತ್ತೆಗೆ ಪ್ರಮುಖ ಸಂಚುಕೋರ ಮುಜಮಿಲ್ ಷರೀಫ್ ನ ತೀವ್ರ ವಿಚಾರಣೆ ನಡೆಸಲಾಗಿತ್ತು. ಮೂಡಿಗೆರೆ ಮೂಲದ ಮುಜವಿರ್ ಶರೀಫ್ ಈಗಾಗಲೇ…
Read More »ಬೆಂಗಳೂರು : ರಾತ್ರೋರಾತ್ರಿ ಬೆಂಗಳೂರಿನ ಮಲ್ಲೇಶ್ವರಂ ಬಳಿ ಇರುವ ರಾಜೀವ್ ಗಾಂಧಿ ಪ್ರತಿಮೆಗೆ ಪಾಲಿಕೆ ಅಧಿಕಾರಿಗಳು ಮುಸುಕು ಹಾಕಿದ್ದಾರೆ. ರಾಜಕೀಯ ನಾಯಕರ ಪ್ರತಿಮೆಗೆ ಚುನಾವಣಾ ನೀತಿ ಸಂಹಿತೆ…
Read More »ಬೆಂಗಳೂರು: ಕನ್ನಡ ಚಿತ್ರರಂಗದ ನಟ ಡ್ಯಾನಿಯಲ್ ಬಾಲಾಜಿ ನಿಧನರಾಗಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ನಟನೆಯ ಕಿರಾತಕ ಸಿನಿಮಾದಲ್ಲಿ ವಿಲನ್ ಆಗಿದ್ದ ಡ್ಯಾನಿಯಲ್ ಬಾಲಾಜಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಡ್ಯಾನಿಯಲ್…
Read More »” ಸಂಸದ ಅನಂತ್ ಕುಮಾರ್ ಹೆಗಡೆ ಲೋಕಸಭಾ ಟಿಕೆಟ್ ನಿರಾಕರಣೆ ನಂತರ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಶ್ವೇಶ್ ಹೆಗಡೆ ಕಾಗೇರಿಗೆ ಕ್ಷೇತ್ರದಲ್ಲಿ ಪ್ರಬಲ…
Read More »ಬಿಜೆಪಿ ಸೇರ್ಪಡೆಯ ಬಳಿಕ ಮೊದಲ ಬಾರಿಗೆ ಜನಾರ್ದನ ರೆಡ್ಡಿ ಗಂಗಾವತಿಗೆ ಆಗಮಿಸಿದ್ದರು. ಜನಾರ್ದನ ರೆಡ್ಡಿಗೆ ಬಿಜೆಪಿ ನಾಯಕರಿಂದ ಹಾರ ಹಾಕಿ, ಕೇಸರಿ ಶಾಲು ಹೊದಿಸಿ ರೆಡ್ಡಿಗೆ ಸ್ವಾಗತ…
Read More »ಬೆಂಗಳೂರು : ಜೆಡಿಎಸ್ ಪಕ್ಷ ಅಸ್ತಿತ್ವದಲ್ಲಿಲ್ಲ ಎಂಬುದನ್ನು ಅವರೇ ತೋರಿಸಿಕೊಟ್ಟಿದ್ದಾರೆ. ಆ ಪಕ್ಷ ಅಸ್ತಿತ್ವದಲ್ಲಿದ್ದರೆ ದೇವೇಗೌಡರ ಅಳಿಯನನ್ನು ಜೆಡಿಎಸ್ ಅಭ್ಯರ್ಥಿ ಮಾಡುತ್ತಿದ್ದರು” ಎಂದು ಡಿಸಿಎಂ ಡಿ.ಕೆ ಶಿವಕುಮಾರ್…
Read More »ಮಿಸ್ಟರ್ ಅಂಡ್ ಮಿಸೆಸ್ ಮನ್ಮಥ ಸಿನಿಮಾ ಇಂದಿಗೆ ತೆರೆ ಕಂಡು ಭರ್ತಿ 175 ದಿನ ಪೂರ್ಣ ಗೊಳಿಸಿದೆ…ಈ ಸಿನಿಮಾದಲ್ಲಿ ಏನಿದೆ ಅನ್ನೋರ ಬಾಯಿ ಮೇಲೆ ಬೆಟ್ಟು ಇಟ್ಟುಕೊಳ್ಳುವಂತೆ…
Read More »ಮಂಡ್ಯ ಲೋಕಾಸಭಾ ಕ್ಷೇತ್ರದ ಟಿಕೇಟ್ ಕಗ್ಗಂಟು ಬಿಡಿಸಲು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಇನ್ನಿಲ್ಲದ ಕಸರತ್ತು ಮಾಡ್ತಾ ಇದ್ದಾರೆ. ಇಂದು ಸುಮಲತಾ ನಿವಾಸಕ್ಕೆ ಭೇಟಿ ಮಾಡಿದ ವಿಜಯೇಂದ್ರ ಮಹತ್ವದ…
Read More »ಬೆಂಗಳೂರು : ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ರಾಮೇಶ್ವರಂ ಕೆಫೆ ಬ್ಲಾಸ್ಟ್ ಆದ ಬಾಂಬ್ ತಯಾರಿಕೆಯ…
Read More »ಬೆಂಗಳೂರು: ನರೇಂದ್ರ ಮೋದಿ ಅವರು ದುರ್ಬಲ ಪ್ರಧಾನಮಂತ್ರಿ, ನಾನು ಪ್ರಬಲ ಸಿಎಂ ಎಂದು ಕೊಚ್ಚಿಕೊಂಡ ಸಿದ್ದರಾಮಯ್ಯ ಅವರ ಗರ್ವಭಂಗ ಈ ಲೋಕಸಭೆ ಚುನಾವಣೆಯಲ್ಲಿ ಆಗಬೇಕು ಎಂದು ಮಾಜಿ…
Read More »ಚಿಕ್ಕಬಳ್ಳಾಪುರ : ಅತ್ತೆಯ ಮೇಲೆ ಸೊಸೆಯಿಂದ ಹಲ್ಲೆ ನಡೆದಿವಂತಹ ಘಟನೆ ಶಿಡ್ಲಘಟ್ಟ ತಾಲೂಕಿನ ಕೊಂಡಪ್ಪಗಾರಪಲ್ಲಿಯಲ್ಲಿ ನಡೆದಿದೆ. ಹಣ್ಣು ಹಣ್ಣು ಮುದುಕಿಯನ್ನು ರಸ್ತೆಯಲ್ಲಿ ಎಳೆದಾಡಿದ ಮಹಿಳೆ ಸ್ವಲ್ಪವೂ ಕನಿಕರ…
Read More »ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂರೆ ರಾಜ್ಯದ ಅಭ್ಯರ್ಥಿಗಳು ಫುಲ್ ಅಲರ್ಟ್ ಆಗಿದ್ದಾರೆ. ಇಂದು ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ಮಂಡ್ಯ ಸಂಸದೆ ಸುಮಲತಾ ಅವರನ್ನು ಭೇಟಿಯಾಗಿದ್ದಾರೆ. ಬಿಜೆಪಿ…
Read More »ಕೋಲಾರ : ಕೋಲಾರದಲ್ಲಿ ಸಿಪಿಎಂ ಪಕ್ಷದ ವತಿಯಿಂದ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಸಿಪಿಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿಸಿ ಬಯ್ಯಾರೆಡ್ಡಿ ಕೇಂದ್ರ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು. ರಾಜ್ಯದಲ್ಲಿ…
Read More »ಬೆಂಗಳೂರು : ಎರಡು ಹಂತದಲ್ಲಿ ಚುನಾವಣೆ ನಡೆಯಲಿದೆ. ನಮ್ಮೆದುರು ಇರುವ ಕಾಲಾವಧಿ ಅತ್ಯಂತ ಕಡಿಮೆ ಇದೆ. ನಾವು ಹಳೆಯದೆಲ್ಲವನ್ನು ಮರೆತು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಮಾಜಿ…
Read More »ಬೆಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಬಿಜೆಪಿ ವತಿಯಿಂದ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
Read More »ಕಲಬುರಗಿ : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ನಾಲವಾರ ಗ್ರಾಮದ ಚೆಕ್ಪೋಸ್ಟ್ನಲ್ಲಿ ಚಿನ್ನ ಮತ್ತು ಬೆಳ್ಳಿಯನ್ನು ಜಪ್ತಿ ಮಾಡಲಾಗಿದೆ. ಯಾದಗಿರಿಯಿಂದ ಕಲಬುರಗಿಗೆ ಬರುತ್ತಿದ್ದ…
Read More »ಮೈಸೂರು : ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ರಂತಹವರನ್ನ ಬಿಜೆಪಿಯವರು ಜೈಲಿಗೆ ಕಳುಹಿಸಿದ್ರು. ಹೀಗಾಗಿ ಮತ ನೀಡುವಾಗ ಯೋಚನೆ ಮಾಡಿ ಮತ ನೀಡಬೇಕು. ಸಿಎಂ ಸಿದ್ದರಾಮಯ್ಯರನ್ನು ಜೈಲಿಗೆ…
Read More »ರಾಯಚೂರು : ಡಿಸೆಂಬರ್ ಬಳಿಕ ಸರಕಾರ ಬಿದ್ದು ಹೋಗ್ತದೆ ಎಚ್ ಡಿಕೆ ಹೇಳಿಕೆ ವಿಚಾರ ರಾಯಚೂರಲ್ಲಿ ಸಚಿವ ಎನ್ ಎಸ್ ಬೋಸರಾಜು ಮಾತನಾಡಿ, ಕುಮಾರಸ್ವಾಮಿ ಎರಡೂ ಬಾರಿ ಮುಖ್ಯಮಂತ್ರಿಗಳು…
Read More »ಬೆಂಗಳೂರು: ಈ ಸರಕಾರ ಜನರ ವಿಶ್ವಾಸ ಕಳೆದುಕೊಂಡಿದೆ ಎಂದು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು. ಇಂದು ನಡೆದ…
Read More »ದೇವನಹಳ್ಳಿ: ಯೇಸುವನ್ನು ಶಿಲುಬೆಗೇರಿಸಿದ ದಿನವಾದ ಗುಡ್ ಫ್ರೈಡೆಯನ್ನು ದೇವನಹಳ್ಳಿಯಲ್ಲಿ ಕ್ರಿಶ್ಚಿಯನ್ ಸಹೋದರರು ಶೋಕದಿಂದ ಆಚರಿಸಿದ್ದಾರೆ. ಯೇಸು ಪ್ರಭು ಲೋಕದ ಪಾಪಗಳನ್ನು ತೊಳೆಯಲು ಶಿಲಯಬೆಗೆ ಏರಿದರು. ನಂತರ ಈಸ್ಟರ್…
Read More »ಇತ್ತೀಚಿನ ದಿನಗಳಲ್ಲಿ ಚಿಕ್ಕವರಿಂದ ಹಿಡಿದು ದೊಡ್ಡವರು ಸಹ ಮೊಬೈಲ್ ಬಳಕೆ ಮಾಡುತ್ತಾರೆ. ಇಲ್ಲಿ ಮಹಿಳೆಯೊಬ್ಬರು ಸ್ಕೂಟಿಯಲ್ಲಿ ಹೋಗುವಾಗ ಮೊಬೈಲ್ ಬಿಡದೇ ಬಳಕೆ ಮಾಡುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.…
Read More »ಬಳ್ಳಾರಿ : ಜನಾರ್ದನ ರೆಡ್ಡಿ ಬಿಜೆಪಿ ಸೇರ್ಪಡೆ ಬಗ್ಗೆ ಸಚಿವ ನಾಗೇಂದ್ರ ಪ್ರತಿಕ್ರಿಯಿಸಿ, ಒಂದು ಪಕ್ಷ ಸ್ಥಾಪನೆ ಮಾಡಿಕೊಂಡು ಬಿಜೆಪಿಯನ್ನು ಮಕಾಡೆ ಮಲಗಿಸುವೆ ಎಂದಿದ್ದರು ಜನಾರ್ದನ ರೆಡ್ಡಿ. ಆದರೆ…
Read More »ನವದೆಹಲಿ : ಸಾರ್ವಜನಿಕವಾಗಿ ಚಲಾವಣೆಯಿಂದ ಹಿಂಪಡೆಯಲಾಗಿರುವ 2,000 ರೂ ಮುಖಬೆಲೆಯ ನೋಟುಗಳನ್ನು ಏಪ್ರಿಲ್ 1ರಂದು ವಿನಿಮಯಕ್ಕೆ ಅವಕಾಶ ಇರುವುದಿಲ್ಲ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ನಿನ್ನೆ…
Read More »ತುಮಕೂರು : ವಿದ್ಯುತ್ ಶಾಕ್ ನಿಂದ ದಿನಗೂಲಿ ಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ಕ್ಯಾದಗೊಂಡನಹಳ್ಳಿಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ದೊಡ್ಡಯಲ್ಕೂರು ಗ್ರಾಮದ ನರೇಂದ್ರ ಕುಮಾರ್(25) ಎಂಬುವರು…
Read More »ಬೆಂಗಳೂರು : ಕಳೆದ ಮೂರ್ನಲ್ಕು ದಿನಗಳ ಹಿಂದೆ ಜಯನಗರ ಕಾಂಪ್ಲೆಕ್ಸ್ ಬಳಿ ಹಿರಿಯ ನಾಗರೀಕ ವ್ಯಾಪಾರಿಗಳೊಬ್ಬರ ಬ್ಯಾಗ್ ಇಡಿದು ಎಳೆದಾಡಿದ ವಿಡಿಯೋ ವೈರಲ್ ಆಗಿತ್ತು. ವೃದ್ದರೊಂದಿಗೆ ಮಾರ್ಷಲ್…
Read More »ಬೆಂಗಳೂರು : ರಾಜ್ಯದಲ್ಲಿ ಒಗ್ಗಟ್ಟಿನಿಂದ ಲೋಕಸಭೆ ಗೆಲ್ಲಲು ದೋಸ್ತಿಗಳು ಮೆಗಾ ತಂತ್ರ ಮಾಡಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ – ಜೆಡಿಎಸ್ ರಾಜ್ಯ ಮಟ್ಟದ ಸಮನ್ವಯ ಸಭೆ ಆರಂಭವಾಗಿದೆ. ನಗರದ…
Read More »ಕಲಬುರಗಿ : ರೈಲಿನಲ್ಲಿ ಗಾಂಜಾ ಸಾಗಿಸುತ್ತಿದ್ದ ಘಟನೆ ಪುಣೆ- ಭುವನೇಶ್ವರ ರೈಲಿನಲ್ಲಿ ನಡೆದಿದ್ದು, ವಾಡಿ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ರಬಕುಣಿ ಮಲಿಕ್ ಹಾಗೂ ಅಭಿಮನ್ಯು ಮಲಿಕ್…
Read More »ಹುಬ್ಬಳ್ಳಿ ; ಐತಿಹಾಸಿಕ ಹೋಳಿ ಹುಣ್ಣಿಮೆಯ ರಂಗಪಂಚಮಿ ಹಬ್ಬದ ಸಂಭ್ರಮ ವಾಣಿಜ್ಯ ನಗರಿಯಲ್ಲಿ ಮನೆ ಮಾಡಿತ್ತು. ಹುಬ್ಬಳ್ಳಿಗರು ಕಲರ್ ಕಲರ್ ಬಣ್ಣಗಳಲ್ಲಿ ಮಿಂದೆದ್ದಿದ್ದರು. ರತಿ-ಮನ್ಮಥರ ಮೂರ್ತಿಗೆ ಅಗ್ನಿ…
Read More »ಕಲಬುರಗಿ : ಕೈಯಲ್ಲಿ ನಕಲಿ ಪಿಸ್ತೂಲ್ ಹಿಡಿದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬಿಟ್ಟ ಇಬ್ಬರು ಯುವಕರ ವಿರುದ್ಧ ಎಫ್ ಐ ಆರ್ ದಾಖಲಾಗಿರುವಂತಹ ಘಟನೆ ಸೇಡಂ ಪಟ್ಟಣದಲ್ಲಿ ನಡೆದಿದೆ. ಪಿಸ್ತೂಲ್…
Read More »ಚಾಮರಾಜನಗರ : ಗಡಿಜಿಲ್ಲೆಯಾದ ಚಾಮರಾಜನಗರಕ್ಕೂ ಕೂಡ ಚುನಾವಣಾ ಬಿಸಿ ತಟ್ಟಿದೆ. ಮೀಸಲು ಕ್ಷೇತ್ರದಲ್ಲಿ ಚುನಾವಣಾ ಅಖಾಡ ರಂಗೇರುತ್ತಿದ್ದೂ, ಕೈ ಅಭ್ಯರ್ಥಿ ಸುನಿಲ್ ಬೋಸ್ ಪ್ರಚಾರ ಆರಂಭಿಸಿದ್ದಾರೆ. ಸುನಿಲ್…
Read More »ತುಮಕೂರು : ದಾಖಲೆ ಇಲ್ಲದೆ ಕೆಎಸ್ಆರ್ಟಿಸಿ ಬಸ್ನಲ್ಲಿ ಹಣ ಹಾಗೂ ಚಿನ್ನ ತುಮಕೂರಿನಲ್ಲಿ ಪತ್ತೆಯಾಗಿದೆ. ದಾಖಲೆ ಇಲ್ಲದೇ ಸಾಗಿಸುತ್ತಿದ್ದ 14 ಲಕ್ಷದ 63 ಸಾವಿರದ 530 ರೂ…
Read More »ಕಲಬುರಗಿ : ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿಯಿಂದ ಟೆಂಪಲ್ ರನ್ ಮುಂದುವರೆದಿದ್ದು, ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷದ ಅಭ್ಯರ್ಥಿಗಳು ದೇವಾಲ ಸುತ್ತುವುದು ಸಾಮಾನ್ಯವಾಗಿ ಬಿಟ್ಟಿದೆ. ಅದೇ…
Read More »ಹುಬ್ಬಳ್ಳಿ : ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ದಿಂಗಾಲೇಶ್ವರ ಸ್ವಾಮೀಜಿಗಳ ನಡೆ ತೀವ್ರ ಕುತೂಹಲವನ್ನ ಮೂಡಿಸಿದೆ. ಮಾ.31 ರೊಳಗೆ ಅಭ್ಯರ್ಥಿ ಬಲಾವಣೆ ಬಿಜೆಪಿ ಹೈಕಮಾಂಡ್ ಮಾಡಿದ್ದರೆ ನಮ್ಮ ನಿರ್ಧಾರ ಹೇಳುವುದಾಗಿ…
Read More »ನವದೆಹಲಿ : ‘ಸೆಕೆಂಡ್ ಹ್ಯಾಂಡ್’ ಎಂದು ಹೇಳಿಸಿಕೊಂಡ ಕೌಟುಂಬಿಕ ಹಿಂಸಾಚಾರವು ಮಹಿಳೆಯ ಸ್ವಾಭಿಮಾನದ ಮೇಲೆ ಪರಿಣಾಮ ಬೀರುತ್ತದೆ ಎಂದು ಬಾಂಬೆ ಹೈ ಕೋರ್ಟ್ ಹೇಳಿದೆ. ಪತ್ನಿಗೆ ಪತಿಯೊಬ್ಬ…
Read More »ಗದಗ : ಒಂದಲ್ಲ ಎರಡಲ್ಲ. ಬರೋಬ್ಬರಿ 25 ಕೆಜಿ ಚಿನ್ನ. ಎಲ್ಲವೂ ಕಾಮರತಿಗೆ ಅಲಂಕಾರಕ್ಕೆ. ಹೌದು, ಹೋಳಿ ಹುಣ್ಣಿಮೆ ನಿಮಿತ್ಯ ಗದಗ ನಗರದ ಚಂದ್ರಸಾಲಿ ಕಿಲ್ಲಾ ಓಣಿಯಲ್ಲಿ…
Read More »ಉತ್ತರ ಪ್ರದೇಶ : ಜೈಲಿನಲ್ಲಿದ್ದ ಮೋಸ್ಟ್ ಡೇಂಜರಸ್ ದರೋಡೆಕೋರ-ರಾಜಕಾರಣಿ ಮುಖ್ತಾರ್ ಅನ್ಸಾರಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದು, ಅಲ್ಲಿ ಹೃದಯ ಸ್ತಂಭನದಿಂದ ನಿಧನರಾದರು. ಉತ್ತರ ಪ್ರದೇಶದ ಮೌ ಕ್ಷೇತ್ರದಿಂದ…
Read More »ಬೆಂಗಳೂರು : ಸಾಧಾರಣ ತಂಪಾಗಿದ್ದ ಬೆಂಗಳೂರು. ಇನ್ನು ಮುಂದೆ ಉರಿ ಬಿಸಿಲನ್ನ ನೀಡಿ ಕಿರಿ ಕಿರಿ ಉಂಟುಮಾಡಲಿದಿಯಾ? ಯಸ್ ವರ್ಷ ಪೂರ್ತಿ ಒಂದೆ ತೆರನಾದ ತನ್ನ ವಾತಾವರಣದಿಂದಲೇ…
Read More »ಕೊಪ್ಪಳ : ಸ್ವಪಕ್ಷದ ನಾಯಕರ ವಿರುದ್ಧ ಬಂಡಾಯ ಎದ್ದಿದ್ದ ಇಕ್ಬಾಲ್ ಅನ್ಸಾರಿ ಮುನಿಸು ಕಾಂಗ್ರೆಸ್ಗೆ ಭೀತಿ ಹುಟ್ಟಿಸಿದ್ದು ಸುಳ್ಳಲ್ಲ. ಲೋಕಸಭಾ ಚುನಾವಣೆಯಲ್ಲಿ ನಾನೇನು ಅನ್ನೋದನ್ನ ತೋರಿಸಲಿದ್ದೇನೆ ಎಂದು…
Read More »ಬೆಳಗಾವಿ: ಕೋವಿಡ್ ಸಂದರ್ಭದಲ್ಲಿ ಬೆಳಗಾವಿ ಜಿಲ್ಲೆಗೆ ಅಲೋಟ್ ಆಗಿದ್ದ ಆಕ್ಸಿಜನ್ನನ್ನು ಹುಬ್ಬಳ್ಳಿ – ಧಾರವಾಡಕ್ಕೆ ತೆಗೆದುಕೊಂಡು ಹೋಗಿ ಇಲ್ಲಿಯ ಜನರಿಗೆ ಅನ್ಯಾಯ ಮಾಡಿರುವ ಜಗದೀಶ್ ಶೆಟ್ಟರ್ ಕೊಡುಗೆ…
Read More »ಸಹಜ ಅಭಿನಯ, ಸರಳ ಸೌಂದರ್ಯದಿಂದಲೇ ಸ್ಯಾಂಡಲ್ ವುಡ್ ನ್ಯೂ ಕ್ರಶ್ ಎನಿಸಿಕೊಂಡಿರುವ ಸಂಜನಾ ಆನಂದ್ ಈಗ ಮುಧೋಳ್ ಬಳಗ ಸೇರಿಕೊಂಡಿದ್ದಾರೆ. ಕೆಮಿಸ್ಟ್ರಿ ಆಫ್ ಕರಿಯಪ್ಪ ಸಿನಿಮಾ ಮೂಲಕ…
Read More »ಕಾಸರಗೋಡು : ಕರಾವಳಿ ಪ್ರದೇಶ ಮಂಜೇಶ್ವರದ ಉಪ್ಪಳ ಎಂಬಲ್ಲಿ ಸಿನಿಮೀಯ ಶೈಲಿಯಲ್ಲಿ ದರೋಡೆ ಮಾಡಿದ ಘಟನೆಯೊಂದು ಬೆಳಕಿಗೆ ಬಂದಿದೆ. ಬುಧವಾರ ಖಾಸಗಿ ಏಜೆನ್ಸಿಯ ವಾಹನವೊಂದು 50 ಲಕ್ಷ…
Read More »1977 ರಲ್ಲಿ ತೆರೆಗೊಂಡ ಬಾಲಿವುಡ್ ಬ್ಲಾಕ್ ಬಸ್ಟರ್ ಸಿನಿಮಾ ಅಮರ್, ಅಕ್ಬರ್, ಆಂಥೋನಿ ಎಲ್ಲಾರಿಗೂ ಗೊತ್ತೇ ಇದೆ. ಅದರಲ್ಲಿ ಬೇರ್ಪಟ್ಟ ಮೂರು ಸಹೋದರರು ವಿಭಿನ್ನ ಕುಟುಂಬಗಳು ದತ್ತು…
Read More »ಹಾವೇರಿ: ಬಿಜೆಪಿಯಲ್ಲಿನ ಬಂಡಾಯದ ಬಗ್ಗೆ ಮಾತನಾಡುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಕೋಲಾರ, ಚಿಕ್ಕಬಳ್ಳಾಪುರ, ಬಾಗಲಕೋಟೆಯಲ್ಲಿನ ಅವರ ಪಕ್ಷದ ಬಂಡಾಯದ ಬಗ್ಗೆ ಏನು ಹೇಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ…
Read More »ಕೋಲಾರ : ಕೋಲಾರ ಈ ಬಾರಿ ರಾಜ್ಯದಲ್ಲಿ ಹೈವೋಲ್ಟೇಜ್ ಕ್ಷೇತ್ರ. ಇಂಥ ಲೋಕಸಭಾ ಕ್ಷೇತ್ರದಲ್ಲೀಗ ಮೊದಲ ನಾಮಪತ್ರ ಸಲ್ಲಿಕೆ ಮಾಡಲಾಗಿದೆ. ಕೋಲಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ರಾಷ್ಟ್ರೀಯ…
Read More »ಬೆಂಗಳೂರು: ಮಾನ್ಯ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರಕಾರವು ಮಹಿಳಾ ಸಬಲೀಕರಣಕ್ಕೆ ಕಳೆದ 10 ವರ್ಷಗಳಲ್ಲಿ ಗರಿಷ್ಠ ಆದ್ಯತೆ ಕೊಟ್ಟಿದೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯೆ…
Read More »ಕೊಪ್ಪಳ : ಇತ್ತಿಚಗಷ್ಟೆ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡಿರಿ ಎಂದು ಸಚಿವ ತಂಗಡಗಿ ಹೇಳಿದ್ರು. ಇದು ರಾಜ್ಯದಲ್ಲಿ ಬಾರಿ ಚರ್ಚೆಗೆ ಗ್ರಾಸವಾಗಿತ್ತು. ತಂಗಡಗಿ ಹೇಳಿಕೆಯನ್ನೆ ಲೋಕಸಭಾ ಚುನಾವಣೆಗೆ…
Read More »ಬಾಗಲಕೋಟೆ : ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಬಾಗಲಕೋಟೆಯ ಜಮಖಂಡಿ ನಗರದಲ್ಲಿ ಸೈಕಲ್ ಜಾತಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಜಾನಕಿ ಕೆ ಎಂ ಚಾಲನೆ ನೀಡಿದ್ದಾರೆ. ಬೆಳಿಗ್ಗೆ 9…
Read More »ಫಿಲಂ ಚೇಂಬರ್ ಮಾಜಿ ಅಧ್ಯಕ್ಷ, ನಿರ್ಮಾಪಕ ಭಾಮಾ ಹರೀಶ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಹೈ ಬಿಪಿ, ಉಸಿರಾಟದ ತೊಂದರೆಯಲ್ಲಿ ಇರುವಾಗ ಬೆಳಗ್ಗೆ ಹೃದಯಘಾತವಾಗಿದೆ ಎಂದು ತಿಳಿದುಬಂದಿದೆ. ಸದ್ಯ…
Read More »ದಿಂಗಾಲೇಶ್ವರ ಸ್ವಾಮೀಜಿ ಸೇರಿದಂತೆ ದಿಂಗಾಲೇಶ್ವರ ಗುರುಗಳ ಬಗ್ಗೆಯು ನನಗೆ ಅಪಾರವಾದ ಗೌರವ, ಭಕ್ತಿ ಹಾಗೂ ಶ್ರದ್ಧೆ ಇದೆ. ಅವರ ಎಲ್ಲ ಮಾತುಗಳನ್ನು ನಾನು ಆಶೀರ್ವಾದ ಅಂತಾ ಭಾವಿಸಿದ್ದೇನೆ.…
Read More »ಕೊಯಮತ್ತೂರು: ಇತ್ತೀಚೆಗೆ ಆತ್ಮಹತ್ಯೆಗೆ ಯತ್ನಿಸಿದ್ದ ಈರೋಡ್ ಸಂಸದ ಎ. ಗಣೇಶಮೂರ್ತಿ ಗುರುವಾರ ಬೆಳಿಗ್ಗೆ ಕೊಯಮತ್ತೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅವರಿಗೆ 77 ವರ್ಷ…
Read More »ಹಿರಿಯೂರಿನಲ್ಲಿ ಪೊಲೀಸ್ ಮತ್ತು ಎಫ್ ಎಸ್ಟಿ ತಂಡದ ಅಧಿಕಾರಿಗಳು ದಾಳಿ ನಡೆಸಿದ್ದು, ಅಧಿಕೃತ ದಾಖಲೆ ಇಲ್ಲದ 3.55 ಕೋಟಿಗೂ ಹೆಚ್ಚು ಮೌಲ್ಯದ ಚಿನ್ನದ ಒಡವೆಗಳು ಹಾಗೂ 6.80…
Read More »ಬೆಂಗಳೂರು : ಬೆಂಗಳೂರಿನಲ್ಲಿ ರಾಮೇಶ್ವರಂ ಕೆಫೆ ಸ್ಫೋಟದ ಬಳಿಕ ಮತ್ತೊಂದು ಹೋಟೆಲ್ಗೆ ಬಾಂಬ್ ಬೆದರಿಕೆ ಬಂದಿದೆ. ಮಹಾದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಪಾಸ್ತಾ ಸ್ಟ್ರೀಟ್ ರೆಸ್ಟೋರೆಂಟ್ ಗೆ…
Read More »ಮೊನ್ನೆಯಷ್ಟೇ ಬಿಜೆಪಿಗೆ ಘರ್ ವಾಪ್ಸಿ ಮಾಡಿರುವ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಅಗ್ನಿ ಪರೀಕ್ಷೆ ಎದುರಾಗಿದೆ . ಬಿಜೆಪಿಗೆ ಸೇರಿದ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರನ್ನ…
Read More »ಬೆಂಗಳೂರು ಗ್ರಾಮಾಂತರ ಈ ಬಾರಿ ಇಡೀ ರಾಜ್ಯದಲ್ಲೇ ಹೈವೋಲ್ಟೇಜ್ ಕ್ಷೇತ್ರ.. ಗೌಡ್ರು-ಡಿಕೆಶಿ ಕುಟುಂಬದ ನಡುವೆ ಸಂಗ್ರಾಮಕ್ಕೆ ವೇದಿಕೆ ಆಗ್ತಿದೆ.. ಗೌಡ್ರ ಕುಟುಂಬಕ್ಕೆ ಬಿಜೆಪಿಯ ಬಲ ಸೇರಿದೆ.. ಹೀಗಾಗಿ…
Read More »ಬೆಂಗಳೂರು: ‘ಬಸವೇಶ್ವರ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಅಡಿಗ ರಿಕ್ರಿಯೇಶನ್ (ಮನರಂಜನಾ) ಕ್ಲಬ್ ಮಾಲೀಕರು ಮಾಹಿತಿ ಹಕ್ಕು ಕಾಯ್ದೆ ಕಾರ್ಯಕರ್ತನ ಹೆಸರಿನಲ್ಲಿ ಕಾನೂನು ಬಾಹಿರವಾಗಿ ಕ್ಲಬ್ ನಡೆಸುತ್ತಿದ್ದಾರೆ.…
Read More »ಬೆಂಗಳೂರು : “ಕೋಲಾರದಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ.…
Read More »ಪಾರು ಸೀರಿಯಲ್ ಮೂಲಕ ಕಿರುತೆರೆ ಪ್ರೇಕ್ಷಕರ ಮನೆ ಮನ ಗೆದ್ದಿರುವ ಆದಿ ಊರೂಫ್, ಶರತ್ ಪದ್ಮನಾಭ್ ನಾಯಕನಾಗಿ ಸ್ಯಾಂಡಲ್ ವುಡ್ ಅಂಗಳದಲ್ಲಿ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ಶರತ್ ನಾಯಕನಾಗಿ…
Read More »ಹೈದರಾಬಾದ್ : ಈ ಬಾರಿ ಲೋಕಸಭೆ ಚುನಾವಣೆಗೆ ಹೈದರಾಬಾದ್ ಕ್ಷೇತ್ರಕ್ಕೆ ಹಾಲಿ ಸಂಸದ, ಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ವಿರುದ್ಧ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾರನ್ನು ಕಣಕ್ಕಿಳಿಸಲು…
Read More »ಕೊಪ್ಪಳ: ಲೋಕ ಸಮರದ ಹೊತ್ತಲ್ಲಿ ಸಚಿವ ಶಿವರಾಜ್ ತಂಗಡಗಿಯ ಮೋದಿ ವಿರುದ್ಧದ ಹೇಳಿಕೆಯನ್ನ ತೀವ್ರವಾಗಿ ಖಂಡಿಸುತ್ತಿರುವ ಕೇಸರಿ ಪಾಳಯ, ಶಿವರಾಜ್ ತಂಗಡಗಿ ವಿರುದ್ಧ ಕತ್ತಿ ಮಸಿಯುತ್ತಿದೆ.ಕೇಸರಿ ಕಲಿಗಳ…
Read More »ಬೆಂಗಳೂರು : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ. ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆ ಚುರುಕುಗೊಳಿಸಿರುವ…
Read More »ರಾಮನಗರ : ಅಕ್ರಮವಾಗಿ ಆಸ್ತಿ ಸಂಪಾದಿಸಿದ ಆರೋಪದ ಮೇಲೆ ತಾಲೂಕಿನ ಮಂಚನಾಯಕನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಯತೀಶ್ ಚಂದ್ರ ಅವರ ಮನೆ ಹಾಗೂ ಕಚೇರಿ ಸೇರಿದಂತೆ ಅವರಿಗೆ…
Read More »ರಾಮನಗರ : ಬೆಂಗಳೂರು-ಮೈಸೂರು ಹೆದ್ದಾರಿಯ ಟೋಲ್ ಏಪ್ರಿಲ್ 1ರಿಂದ ಹೆಚ್ಚಳವಾಗಲಿದೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರವು ನಿಡಘಟ್ಟ, ಕಣಮಿಣಿಕೆ ಹಾಗೂ ಶೇಷಗಿರಿಹಳ್ಳಿ ಟೋಲ್ ಪ್ಲಾಜಾವರೆಗಿನ 56 ಕಿ.ಮೀ.…
Read More »ಕಲಬುರ್ಗಿ: ಕಲಬುರ್ಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಮನಿ ಅವರು ಇಂದು ಸಂಜೆ ಆಗಮಿಸಿದರು. ಗಂಜ್ ಪ್ರದೇಶದ ನಗರೇಶ್ವರ ಶಾಲೆಯ ಬಳಿ ಅವ್ರಿಗೆ ಅದ್ದೂರಿ ಸ್ವಾಗತ…
Read More »ಹುಬ್ಬಳ್ಳಿ : ದಿಂಗಾಲೇಶ್ವರ ಸ್ವಾಮೀಜಿಗಳಿಗೆ ತಪ್ಪು ಗ್ರಹಿಕೆ ಆಗಿರಬಹುದು. ಯಾವುದೇ ಕಾರಣಕ್ಕೂ ಧಾರವಾಡ ಲೋಕಸಭೆ ಕ್ಷೇತ್ರದಿಂದ ಬದಲಾಯಿಸುವ ಪ್ರಶ್ನೆಯೇ ಇಲ್ಲ. ಅವರೊಂದಿಗೆ ಖುದ್ದಾಗಿ ಮಾತನಾಡಿ, ಮನವರಿಕೆ ಮಾಡಿಕೊಡುವ…
Read More »ಬೆಂಗಳೂರು: ರಾಜಕಾರಣದಲ್ಲಿ ಶತ್ರುತ್ವ ಎನ್ನುವುದು ಶಾಶ್ವತವಲ್ಲ. ಸುಮಲತಾ ಅವರು ನನಗೆ ಶತ್ರುವಲ್ಲ. ಅವರನ್ನು ಭೇಟಿಯಾಗುವುದಕ್ಕೆ ಯಾವುದೇ ಹಿಂಜರಿಕೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹೇಳಿದರು.…
Read More »ಬಳ್ಳಾರಿ : ಚುನಾವಣೆ ನೀತಿ ಸಂಹಿತೆ ಜಾರಿ ಹಾಗೂ ಎಲ್ಲಾ ಅಧಿಕಾರಿಗಳು ಚುನಾವಣೆ ಕೆಲಸದಲ್ಲಿ ಬ್ಯುಸಿ ಹಿನ್ನಲೆ, ನಾಳೆ ನಡೆಯಬೇಕಿದ್ದ ಬಳ್ಳಾರಿ ಮೇಯರ್ ಚುನಾವಣೆ ಮುಂದೂಡಲಾಗಿದೆ. ಕಲಬುರ್ಗಿ…
Read More »ಗದಗ: ಕಾಂಗ್ರೆಸ್ ಸರ್ಕಾರ ಇಡೀ ವರ್ಷ ತಮಿಳುನಾಡಿನ ಹಿತಾಸಕ್ತಿ ಕಾಪಾಡಲು ಸರ್ವ ಪ್ರಯತ್ನ ಮಾಡಿದೆ. ಅವರ ರಾಜಕೀಯ ಮಿತ್ರಪಕ್ಷ ಡಿಎಂಕೆ ಯವರನ್ನು ಸಂತೈಸುವುದೇ ಕೆಲಸ ಆಗಿದೆ ಎಂದು…
Read More »ಬೆಂಗಳೂರು : ರೌಡಿಶೀಟರ್ ಹಾಗೂ ಸುಪಾರಿ ಕಿಲ್ಲರ್ನನ್ನು ಬೆಂಗಳೂರಿನ ಕಮ್ಮನಹಳ್ಳಿಯ ಓಯೋ ಹೋಟೆಲ್ನಲ್ಲಿ ಇಂದು ಮೂರು ಗಂಟೆ ಸುಮಾರಿಗೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದಿನೇಶ್ ಮೃತ…
Read More »ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲಿಂಗಾಯತ ಮತ್ತು ಉಳಿದ ಸಮಾಜವನ್ನು ತುಳಿಯುತ್ತಿದ್ದಾರೆ. ಸ್ವಾಮೀಜಿಗಳನ್ನು ಅಪಮಾನಗೊಳಿಸಿದ್ದಾರೆ. ಧಾರವಾಡ ಲೋಕಸಭಾ ಮತಕ್ಷೇತ್ರದಿಂದ ಅವರಿಗೆ ನೀಡಿರುವ ಟಿಕೆಟ್’ನ್ನು ಬಿಜೆಪಿ ವರಿಷ್ಠರು…
Read More »ಚಾಮರಾಜನಗರ : ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 25 ದಿನಗಳ ಅವಧಿಯಲ್ಲಿ ದಾಖಲೆಯ 3.13 ಕೋಟಿ…
Read More »ಗದಗ: ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಗದಗ ನಗರದಲ್ಲಿ ಟೆಂಪಲ್ ರನ್ ನಡೆಸಿದ್ದಾರೆ. ನಗರದ…
Read More »ರಾಮನಗರ : “ನಾನು ನಿರಂತರವಾಗಿ ಜನರ ಮಧ್ಯೆ ಇದ್ದು ಕೆಲಸ ಮಾಡಿದ್ದು, ಈಗ ನನಗೆ ಕೂಲಿ ಕೊಡಿ ಎಂದು ಕೇಳುತ್ತಿದ್ದೇನೆ. ಜನರಿಂದ ನನಗೆ ಉತ್ತಮ ಸ್ಪಂದನೆ ಸಿಗುತ್ತಿದೆ”…
Read More »ಬೆಳಗಾವಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬುಧವಾರ ಬೆಳಗಾವಿಯಲ್ಲಿ ಆಟೋ ರ್ಯಾಲಿ ನಡೆಸಿ, ಕಾಂಗ್ರೆಸ್ ಅಭ್ಯರ್ಥಿ, ಪುತ್ರ…
Read More »ಗಂಗಾವತಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷ ಇದೀಗ ಮನೆಯೊಂದು ಎರಡು ಬಾಗಿಲು ಆದಂತಾಗಿದೆ. ಕೊಪ್ಪಳ ತಾಲೂಕಿನ ಒಣಬಳ್ಳಾರಿ ಗ್ರಾಮದಲ್ಲಿ ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರನ್ನು ಅಹ್ವಾನಿಸದೆ,…
Read More »ಬೆಂಗಳೂರು : ನಗರದ ನೃಪತುಂಗ ರಸ್ತೆಯಲ್ಲಿರುವ ಚುನಾವಣಾ ಆಯೋಗ ಕಚೇರಿಗೆ ಇಂದು ಭೇಟಿ ನೀಡಿದ ಬಿಜೆಪಿ ನಿಯೋಗವು ಡಿ.ಕೆ.ಶಿವಕುಮಾರ್ ವಿರುದ್ಧ ದೂರು ನೀಡಿದ್ರು. ಡಿ.ಕೆ.ಶಿವಕುಮಾರ್ ತಮ್ಮ ಅಧಿಕೃತ…
Read More »ಆರ್ ಎಪ್ ಓ ಮಹೇಶ ಹಿರೇಮಠ ಅಧಿಕಾರಿಯ ನಿವಾಸ ಮತ್ತು ಕಚೇರಿಯ ಮೇಲೆ ದಾಳಿ ನಡೆಸಿದ್ದಾರೆ. ಧಾರವಾಡದ ಲೋಕಾಯುಕ್ತ ಎಸ್ ಪಿ ಶಂಕರ್ ರಾಗಿ ನೇತೃತ್ವದಲ್ಲಿ ತಲಾಶ್…
Read More »ಕಾರವಾರ: ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಾಲಯಕ್ಕೆ ಇಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಗೋಕರ್ಣ ಮಹಾಬಲೇಶ್ವರ ದೇವಸ್ಥಾನದಲ್ಲಿ ಮಹಾಬಲೇಶ್ವರನಿಗೆ…
Read More »ಬೆಂಗಳೂರು : ಕೋಲಾರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಕೋಲಾರ ಜಿಲ್ಲೆಯ ಶಾಸಕರು ರಾಜೀನಾಮೆಗೆ ಮುಂದಾಗಿದ್ದು, ವಿಧಾನಸೌಧದಲ್ಲಿ ಇಂದು ಹೈಡ್ರಾಮ ನಡೆಯಿತು. ಒಂದು…
Read More »ಕುಶಾಲನಗರದ ಎರಡು ಕಡೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಸೋಮವಾರಪೇಟೆಯ ಇಓ ಜಯಣ್ಣ ಮನೆ ಮೇಲೆ ರೈಡ್ ಮಾಡಿದ್ದಾರೆ. ಕುಶಾಲನಗರದ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿನ ಮನೆ ಹಾಗೂ ದ.ಕನ್ನಡ…
Read More »





















































































































































