ಬೆಂಗಳೂರು: ಅತ್ತಿಗುಪ್ಪೆಯ ಮೆಟ್ರೋ ನಿಲ್ದಾಣದಲ್ಲಿ ಯುವಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಭಯಾನಕ ದೃಶ್ಯ ಫ್ರೀಡಂ ಟಿವಿಗೆ ಲಭ್ಯವಾಗಿದೆ. ಮೆಟ್ರೋ ರೈಲು ಬರುವ ಸಮಯ…
Read More »freedomtvkannada
ಲೋಕಸಭೆಯ ರಣಕಣದಲ್ಲಿ ಐವರು ಮಹಿಳೆಯರು ಟಿಕೆಟ್ ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಶತಾಯ ಗತಾಯ ಹೆಚ್ಚು ಸ್ಥಾನ ಗಳಿಸಲು ಯತ್ನಿಸುತ್ತಿರುವ ಕಾಂಗ್ರೆಸ್ 6 ಜನ ಮಹಿಳೆಯರಿಗೆ ಮಣೆ ಹಾಕಿದೆ .…
Read More »ಬೆಂಗಳೂರು : ಪತಿ ಜೊತೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಜೋತು ಬಿದ್ದಿದ್ದ ಡಿಷ್ ಕೇಬಲ್ ಕತ್ತಿಗೆ ಸಿಕ್ಕಿ ಮಹಿಳೆ ಮೃತಪಟ್ಟಿರುವ ಘಟನೆ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯ…
Read More »ಬೆಂಗಳೂರು : ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಗೆ ಸ್ಪೋಟಕ ಮಾಹಿತಿಯೊಂದು ಲಭ್ಯವಾಗಿದ್ದು, ಶಂಕಿತ ಬಾಂಬರ್ ಜೊತೆಗೆ ಮತ್ತೊಬ್ಬ ಆರೋಪಿ ಇದ್ದ…
Read More »ಕೇರಳದ ತ್ರಿಶ್ಸೂರ್ನಲ್ಲಿರುವ ತಾರಕಲ್ ದೇವಾಲಯದ ಅರಟ್ಟು ಪೂಜಾ ಉತ್ಸವ ವೇಳೆ ಅನಾಹುತ ನಡೆದಿದೆ. ಕಾರ್ಯಕ್ರಮ ಮುಗಿಯುವ ಹೊತ್ತಲ್ಲಿ ಅನೆಯೊಂದು ಸಿಟ್ಟಿಗೆದ್ದು ಮತ್ತೊಂದು ಆನೆಯ ಮೇಲೆ ದಾಳಿ ಮಾಡಿದೆ.…
Read More »ಚೆನ್ನೈ : ಯುವನಾಯಕ ಋತುರಾಜ್ ಗಾಯಕವಾಡ ಅವರ ನಾಯಕತ್ವದಲ್ಲಿ ಚೊಚ್ಚಲ ಪಂದ್ಯವಾಡಿದ ಚೆನ್ನೈ ಸೂಪರ್ ಕಿಂಗ್ಸ್ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು. ಚೆನ್ನೈ ವಿರುದ್ಧ…
Read More »ಧಾರವಾಡ : ತೇಗೂರು ಚೆಕ್ ಪೋಸ್ಟ್ ಬಳಿ 38ವರೇ ಲಕ್ಷ ಆಭರಣ ಸೀಜ್.ಚುನಾವಣೆ ತಪಾಸಾಣಾ ಅಧಿಕಾರಿಗಳಿಂದ ಆಭರಣ ವಶಕ್ಕೆ. ಸರಿಯಾದ ದಾಖಲೆ ಇಲ್ಲದೆ ತೆಗೆದುಕೊಂಡು ಹೋಗಲಾಗುತ್ತಿದ್ದ ಸುಮಾರು 38ವರೇ…
Read More »ವಿಜಯಪುರ : ವಿಜಯಪುರ ನಗರದ ಇಬ್ರಾಹಿಂಪೂರ ಬಳಿ ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರೈಲಿನ ಡಿಕ್ಕಿಯಿಂದ ಯುವಕನ ದೇಹ ತುಂಡು ತುಂಡಾಗಿದೆ.…
Read More »ಆರ್ಸಿಬಿ ಅಭಿಮಾನಿಗಳ ‘ಈ ಸಲ ಕಪ್ ನಮ್ದೇ’ ಎನ್ನುವ ಘೋಷಣೆಗೆ ಪರಿಪೂರ್ಣ ಅರ್ಥಸಿಕ್ಕಂಗಾಗಿದೆ. ಆರ್ಸಿಬಿ ವನಿತೆಯರು ತಂಡ WPL ಟ್ರೋಫಿ ಎತ್ತಿ ಹಿಡಿದು, ಬೆಂಗಳೂರಿಗರ ಬಹು ವರ್ಷಗಳ…
Read More »ಚಾಮರಾಜನಗರ: ಚಾಮರಾಜನಗರ ಲೋಕಸಭಾ ಎಸ್.ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಕಗ್ಗಂಟು ಇನ್ನೂ ಬಗೆ ಹರಿದಿಲ್ಲ. ಈ ನಡುವೆ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅಧಿಕೃತವಾಗಿ ಪ್ರಚಾರ…
Read More »ಬಳ್ಳಾರಿ : ಆಕ್ರಮವಾಗಿ ಸಂಗ್ರಹಿಸಿದ್ದ ಕುಕ್ಕರ್ ಹಾಗೂ ಗೃಹ ಬಳಕೆ ವಸ್ತುಗಳು ಸುಮಾರು 5.50 ಲಕ್ಷ ಮೌಲ್ಯದ ಕುಕ್ಕರ್, ಪ್ಯಾನ್, ಗ್ಯಾಸ್ ಸ್ಟೋಗಳು ಬ್ರೂಸ್ ಪೇಟ್ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿವೆ.…
Read More »ಬಾಗಲಕೋಟೆ : ಲೋಕಸಭಾ ಟಿಕೆಟ್ ತಪ್ಪಿದ ಹಿನ್ನೆಲೆ, ವೀಣಾ ಕಾಶಪ್ಪನವರ ಅಭಿಮಾನಿಗಳ, ಹಿತೈಷಿಗಳ ಸಭೆ ಬಾಗಲಕೋಟೆಯ ಚರಂತಿಮಠ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿತ್ತು. ಸಭೆಯ ವೇದಿಕೆಗೆ ಬರುತ್ತಿದ್ದಂತೆ, ಕಾರ್ಯಕರ್ತರನ್ನ…
Read More »ವಿಜಯನಗರ: ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಚದಲ್ಲಿ ಬಂಡಾಯದ ಬಿಸಿವುಂಟಾಗಿದೆ. ಹೊಸಪೇಟೆ ಕಾಂಗ್ರೆಸ್ ಮುಖಂಡ ಗುಜ್ಜಲ್ ನಾಗರಾಜ್ ಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ ಹೊಸಪೇಟೆಯ ಕಾಂಗ್ರೆಸ್…
Read More »ಕಲಬುರಗಿ :ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡುವಂತೆ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಶಿವಕುಮಾರ್ ನಾಟೀಕರ್ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಫಜಲಪುರ…
Read More »ಬಿಜೆಪಿಯಿಂದ ಶಿವರಾಜ್ಕುಮಾರ್ ವಿರುದ್ಧ ಚುನಾವಣಾ ಆಯುಕ್ತರಿಗೆ ದೂರು ನೀಡಲಾಗಿದೆ. ಅವರ ಚಿತ್ರಗಳು ಹಾಗೂ ಜಾಹಿರಾತು ಪ್ರದರ್ಶನವನ್ನ ತಕ್ಷಣವೇ ತಡೆಯಲು ಬಿಜೆಪಿ ನಿಯೋಗಕ್ಕೆ ಮನವಿ ಸಲ್ಲಿಸಿದ್ದಾರೆ. ಶಿವರಾಜ್ಕುಮಾರ್ ಪತ್ನಿ…
Read More »8 ಶೋಗಳಿಂದ 82 ಶೋಗಳಿಗೆ ಏರಿಕೆ..ಇದಪ್ಪಾ ಕನ್ನಡ ಸಿನಿಮಾದ ತಾಕತ್ತು..ಏರಿಕೆಯಾಯ್ತು ಬ್ಲಿಂಕ್ ಶೋ..8 ಅಲ್ಲ 82 ಶೋ ಪ್ರದರ್ಶನ..ಇದು ಕನ್ನಡ ಸಿನಿಮಾದ ಖದರ್. ಕನ್ನಡ ಸಿನಿಮಾಗಳನ್ನು ಕಣ್ತುಂಬಿಕೊಳ್ಳೋದಿಕ್ಕೆ…
Read More »ಹುಬ್ಬಳ್ಳಿ: ಇಂಡಿಯಾ ಅಲೈಯನ್ಸ್ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಯನ್ನು ನಿಲ್ಲಿಸುತ್ತೇವೆ ಎಂಬ ಡಿಎಂಕೆ ನಾಯಕರ ಹೇಳಿಕೆಯನ್ನು ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್’ನವರು ಖಂಡಿಸುತ್ತಾರೆಯೇ ಎಂದು ಕೇಂದ್ರ ಸಚಿವ…
Read More »ಕೊಡಗು : ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ರವರು ಇಂದು ಭಾಗಮಂಡಲ ಹಾಗೂ ತಲಕಾವೇರಿಯ ಕಾವೇರಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದರು. ಮಾಜಿ ಶಾಸಕ…
Read More »ಬೆಂಗಳೂರು : 5,8,9, ನೇ ತರಗತಿಗಳ ಬೋರ್ಡ್ ಎಕ್ಸಾಂಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನ ವಿಭಾಗೀಯ ಪೀಠ ರದ್ದುಗೊಳಿಸಿದೆ. ಏಕಸದಸ್ಯ ಪೀಠದ…
Read More »ದಾವಣಗೆರೆ : ಒಂದೇ ಮನೆಗೆ ಮೂರು ಅಧಿಕಾರ ಅಂದರೆ ಜನ ಒಪ್ಪೋದಿಲ್ಲ. ಶಾಮನೂರು ಮನೆಯಲ್ಲಿ ಈಗಾಗಲೇ ಇಬ್ಬರು ಅಧಿಕಾರದಲ್ಲಿದ್ದಾರೆ. ಮೂರುನೇ ವ್ಯಕ್ತಿಗೆ ಅಧಿಕಾರ ಕೊಡೋದಕ್ಕೆ ಜನ ಒಪ್ಪೋದಿಲ್ಲ.…
Read More »ಬೆಂಗಳೂರು : ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ನಲ್ಲಿ ಯುವಕ ಆತ್ಮಹತ್ಯೆ ಬೆನ್ನಲ್ಲೆ ಮೆಟ್ರೋ ನಿಲ್ದಾಣದಲ್ಲಿ ಬಿಎಂಆರ್ಸಿಲ್ (BMRCL) ಫುಲ್ ಅಲರ್ಟ್ ಆಗಿದೆ. ಮತ್ತೆ ಘಟನೆ ಮರುಕಳಿಸದಂತೆ ಬಿಎಂಆರ್ಸಿಲ್…
Read More »ಕೆಆರ್ ಪುರ: ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕಿತ್ತಾಟ ಶುರುವಾಗಿದ್ದು, ಡಾ.ಲೀಲಾ ಸಂಪತ್ ಕುಮಾರ್ ಮತ್ತು ಡಾ.ಜಗದೀಶ್ ನಡುವೆ ಕಿತ್ತಾಟದಿಂದ ರೋಗಿಗಳು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಡಾ.…
Read More »ಅರೇಬಿಯನ್ ಹಾರ್ಸ್ ಅಂತಲೇ ಸಿನಿ ರಂಗದಲ್ಲಿ ಕರೆಸಿಕೊಳ್ಳುವ ಅನುಷ್ಕಾ ಶೆಟ್ಟಿ ಸದ್ದಿಲ್ಲದೆ ಹೊಸ ಸಿನಿಮಾ ಶೂಟಿಂಗ್ ನಲ್ಲಿ ಫುಲ್ ಬ್ಯುಸಿಯಾಗಿದ್ದಾರೆ… ಸದಾ ಚಾಲೆಂಜಿಂಗ್ ಪಾತ್ರಗಳನ್ನ ಮಾಡಿ ಯಶಸ್ಸು…
Read More »ಹುಬ್ಬಳ್ಳಿ: ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಸಮಾಧಾನ ಶಮನಗೊಳಿಸಲಾಗುವುದು, ಪಕ್ಷದ ವರಿಷ್ಠರು ಅವರೊಂದಿಗೆ ಮಾತನಾಡಿ, ಸಮಾಧಾನ ಪಡಿಸಲಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ…
Read More »BJP ವಿಧಾನ ಪರಿಷತ್ ಸದಸ್ಯ ತೇಜಸ್ವಿನಿ ಗೌಡ ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಜೊತೆಗೆ ಬಿಜೆಪಿಗೂ ವಿದಾಯ ಹೇಳಿದ್ದಾರೆ. ತೇಜಸ್ವಿನಿ ಅವರು ಕಾಂಗ್ರೆಸ್ ಸೇರುವ ನಿರೀಕ್ಷೆ…
Read More »ನಂಜನಗೂಡು(ಮೈಸೂರು ಜಿಲ್ಲೆ): ನಂಜನಗೂಡು ಗೌತಮ ಪಂಚ ರಥೋತ್ಸವ ಶುಕ್ರವಾರ ನೆರವೇರಿದ್ದು, ಈ ವೇಳೆ ಶ್ರೀಕಂಠಸ್ವಾಮಿಯ ದರ್ಶನ ಪಡೆಯಲು ಸಾವಿರಾರು ಮಂದಿ ಭಕ್ತರು ಸೇರಿದ್ದರು. ಅಪಾರ ಸಂಖ್ಯೆಯಲ್ಲಿ ಭಕ್ತರು…
Read More »ಬೆಂಗಳೂರು: ಸ್ವಿಗ್ಗಿಯಲ್ಲಿ ದೋಸೆ ಆರ್ಡರ್ ಮಾಡಿದ 30 ವರ್ಷದ ಸಾಫ್ಟ್ವೇರ್ ಮಹಿಳಾ ಇಂಜಿನಿಯರ್ ಮೇಲೆ ಡೆಲಿವರಿ ಬಾಯ್ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಸಿಸಿಟಿವಿ ದೃಶ್ಯಗಳ ಮೂಲಕ ಅಪರಾಧಿಯನ್ನು…
Read More »ಬೆಂಗಳೂರು: ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಆಗಿದೆ. ಗುರುವಾರ ಎಐಸಿಸಿ ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದೆ.…
Read More »ಬೆಂಗಳೂರು : ಇತ್ತೀಚೆಗೆ 8 ವರ್ಷದ ಬಾಲಕಿಯನ್ನು ದತ್ತು ಪಡೆದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಗ್ ಬಸ್ ಮಾಜಿ ಸ್ಫರ್ಧಿ, ಟಿಕ್ ಟಾಕ್ ಸ್ಟಾರ್ ಸೋನುಗೌಡ ಅವರನ್ನು ಬ್ಯಾಡರಹಳ್ಳಿ…
Read More »ನವದೆಹಲಿ: ಯೂಟ್ಯೂಬ್’ಗೆ ಅಪ್ಲೋಡ್ ಮಾಡುವ ವಿಡಿಯೋಗಳ ಪಾರದರ್ಶಕತೆ ಬಗ್ಗೆ ತಿಳಿಯಲು ಅವುಗಳು ನೈಜ ವಿಡಿಯೊಗಳೇ ಅಥವಾ AI ತಂತ್ರಜ್ಞಾನ ಬಳಸಿ ಮಾಡಲಾಗಿದೆಯೇ ಎಂಬ ಬಗ್ಗೆ ವಿಡಿಯೋ ಪ್ರೊಡ್ಯೂಸರ್…
Read More »ಬೆಂಗಳೂರು: ಇದೇ ಮೊದಲ ಬಾರಿಗೆ ವೈದ್ಯರ ತಂಡವೊಂದು ಆನುವಂಶಿಕವಾಗಿ ಮಾರ್ಪಾಟು ಮಾಡಿದ ಹಂದಿಯ ಮೂತ್ರ ಪಿಂಡಗಳನ್ನು ಜೀವಂತ ವ್ಯಕ್ತಿಗೆ ಕಸಿ ಮಾಡಿದ್ದಾರೆ. ಅಮೆರಿಕದ ಬೋಸ್ಟನ್ನಲ್ಲಿ ಇಂಥದ್ದೊಂದು ವೈದ್ಯಕೀಯ…
Read More »ಬೆಂಗಳೂರು: ನಟ ಪ್ರಭುದೇವ ಚಿನ್ನದ ಗಣಿ ನಾಡಿನಲ್ಲಿ ಆಸ್ತಿ ಖರೀದಿ ಮಾಡಿದ್ದಾರೆ. ಈ ವಿಚಾರವಾಗಿ ಕೋಲಾರಕ್ಕೆ ಆಗಮಿಸಿದ ನಟ ಪ್ರಭುದೇವ ಮಾಸ್ಕ್ ಹಾಗೂ ಕ್ಯಾಪ್ ಧರಿಸಿ ಬಂದು…
Read More »ಕಲಬುರ್ಗಿ: ಉಜನಿ ಜಲಾಶಯದಿಂದ ಭೀಮಾ ನದಿಗೆ ಹಾಗೂ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಪತ್ರ…
Read More »ಕುದುರೆಗಳನ್ನು ಅಖಾಡಕ್ಕಿಳಿಸಲು ಭಾರೀ ಕಸರತ್ತು ಮಾಡುತ್ತಿವೆ. ರಾಜ್ಯದ 2ನೇ ಪಟ್ಟಿ ಬಿಡುಗಡೆಗೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು ನಡೆಸಿದೆ. ನಾಯಕರುಗಳಿಗೆ ತಲೆನೋವಾಗಿ ಪರಿಣಮಿಸಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ…
Read More »ಮರು ಬಳಕೆ ಉಡ್ಡಯನ ವಾಹನ (ಆರ್ಎಲ್ವಿ) “ಪುಷ್ಪಕ್’ ರಾಕೆಟ್ನ 3ನೇ ಪರೀಕ್ಷೆ ಶುಕ್ರವಾರ ಬೆಳಗ್ಗೆ 7 ಗಂಟೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನ ಹಟ್ಟಿ ರನ್ವೇಯಲ್ಲಿ…
Read More »ಬಾಗಲಕೋಟೆ : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ನ ಕಗ್ಗಂಟಿಗೆ ತೆರೆ ಬಿದ್ದಿದೆ. ಕಾಂಗ್ರೆಸ್ ಹೈ ಕಮಾಂಡ್ ಬಾಗಲಕೋಟೆ ಕ್ಷೆತ್ರದ ಅಭ್ಯರ್ಥಿಯಾಗಿ ಸಂಯುಕ್ತ ಪಾಟೀಲ್ ಹೆಸರು ಸಂಭಾವ್ಯ ಪಟ್ಟಿಯಲ್ಲಿ…
Read More »ಚೆನ್ನೈ: ಬಹುನಿರೀಕ್ಷಿತ ಐಪಿಎಲ್ 2024 ಟೂರ್ನಿಗೆ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮಾರ್ಚ್ 22 ರಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಆರ್ ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್…
Read More »ಹುಬ್ಬಳ್ಳಿ : ಲೋಕಸಭಾ ಚುನಾವಣೆ ಸಮೀಪದಲ್ಲಿ ಜೆಡಿಎಸ್ ಪಕ್ಷಕ್ಕೆ ಮರಿತಿಬ್ಬೇಗೌಡರವರು ತಮ್ಮ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಮೂಲಕ ಶಾಕ್ ನೀಡಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ವಿಧಾನಪರಿಷತ್…
Read More »ಕರ್ನಾಟಕ: ಕರ್ನಾಟಕದಲ್ಲಿ ಟಿಕೆಟ್ ಫೈಟ್ ಜೋರಾಗಿ ನಡೆಯುತ್ತಿದೆ. ಆರಂಭದಲ್ಲಿ ಬಿಜೆಪಿಯಲ್ಲಿ ಬಂಡಾಯ ಭುಗಿಲೆದ್ದಿತ್ತು. ಇದೀಗ, ಕಾಂಗ್ರೆಸ್ ಪಕ್ಷಕ್ಕೂ ಬಂಡಾಯದ ಬಿಸಿ ತಟ್ಟಿದೆ. ಎರಡೂ ಪಕ್ಷಗಳಲ್ಲಿ ಅಸಮಾಧಾನಿತರನ್ನು ಸಮಾಧಾನಿಸುವ…
Read More »ತ್ರಿಬಲ್ ಆರ್ ಸಿನಿಮಾದ ಯಶಸ್ಸಿನ ಬಳಿಕ ರಾಮ್ ಚರಣ್ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಸದ್ಯ ಚೆರ್ರಿ ಶಂಕರ್ ನಿರ್ದೇಶನದ ಗೇಮ್ ಚೇಂಜರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ…
Read More »ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆಯಶಸ್ವಿಯಾಗಿ ಜರುಗಿದೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆದಿದೆ. ಸದ್ಯ ಮಾಜಿ…
Read More »ಬೆಂಗಳೂರು : “ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲೇ ಅತಿ ಹೆಚ್ಚು ಯುವ, ಮಹಿಳಾ, ವಿದ್ಯಾವಂತ, ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇವರೆಲ್ಲಾ ಈ ಬಾರಿ…
Read More »ಬೆಂಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿರುದ್ದ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಕಾಟನ್ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಈ…
Read More »ಬೆಂಗಳೂರು: ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ತಮಿಳುನಾಡಿಗೆ ಕಾಂಗ್ರೆಸ್ಸಿನ 136 ಜನ ಶಾಸಕರನ್ನು ಕರೆದುಕೊಂಡು ಹೋಗಿ ಅಲ್ಲೇ ಕಾಫಿ ಕುಡಿದು ಚೆನ್ನೈನಲ್ಲಿ ಡಿಎಂಕೆ ಕಚೇರಿ ಮುಂದೆ ‘ನಮ್ಮ ನೀರು…
Read More »ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿನ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಕಲಬುರಗಿ ಲೋಕಾಯುಕ್ತ ಅಧಿಕಾರಿ ಎಸ್ ಪಿ ಜಾನ್ ಆಂಟೋನಿ ದಿಢೀರನೆ ಭೇಟಿಯನ್ನ ನೀಡಿದ್ದಾರೆ ಪರಿಶೀಲನೆಯನ್ನ ನಡೆಸಿದ್ದಾರೆ. ಸಮಯಕ್ಕೆ…
Read More »ಬೆಂಗಳೂರು : ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಗುಡ್ಬೈ ಹೇಳಿದ್ದಾರೆ. ನಾಳೆಯಿಂದಲೇ ಐಪಿಎಲ್ – 2024…
Read More »ಬೆಂಗಳೂರು : ಅವರು ಹಿರಿಯ ನಾಗರೀಕ..ವಯಸ್ಸು 86 ದಾಟಿದೆ…ಹೆಸರು ಧರಣೇಂದ್ರ ನಾಯಕ್.. ಜಯನಗರದ 4ನೇ ಟಿ ಬ್ಲಾಕ್ ಶಾಲಿನಿ ಗ್ರೌಂಡ್ ಪಕ್ಕದ ನಿವಾಸಿ..ಎಂದಿನಂತೆ ಇಂದು ಕೂಡ ಕೇರ್…
Read More »ಬೆಂಗಳೂರು : ನಮ್ಮ ಮೆಟ್ರೋ ಹಳಿಗೆ ಜಿಗಿದು ಓರ್ವ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಅತ್ತಿಗುಪ್ಪೆಯಲ್ಲಿ ಜರುಗಿದೆ. ಇಂದು ಮಧ್ಯಾಹ್ನ 2.10 ರ ಸುಮಾರಿಗೆ ಘಟನೆ…
Read More »ಬೆಳಗಾವಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮೃಣಾಲ್ ಹೆಬ್ಬಾಳ್ಕರ್ ಅವರು ಡಿಸಿಎಂ ಡಿ. ಕೆ. ಶಿವಕುಮಾರ್ ಅವರನ್ನು ಗುರುವಾರ ಭೇಟಿ ಮಾಡಿ ಆಶೀರ್ವಾದ ಪಡೆದರು. ಅವರ…
Read More »ಬೆಂಗಳೂರು: ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿರುವ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ತಡೆಯೊಡ್ಡುವುದಾಗಿ ಹೇಳಿರುವುದು ಬೇಸರದ ಸಂಗತಿ. ಸಿಎಂ ಎಂ.ಕೆ. ಸ್ಟಾಲಿನ್ ಅವರ ನಡೆ ಖಂಡನಾರ್ಹ…
Read More »ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಐಪಿಎಲ್ ಟ್ರೋಫಿ ಗೆಲ್ಲುವವರೆಗೂ ತಾನು ಮದುವೆ ಮಾಡಿಕೊಳ್ಳುವುದಿಲ್ಲ ಎಂದು ನಗರದ ಕ್ರಿಕೆಟ್ ಅಭಿಮಾನಿ ಯುವತಿಯೊಬ್ಬಳು ಪ್ರತಿಜ್ಞೆ ಮಾಡಿದ್ದಾಳೆ.…
Read More »ಕೊಪ್ಪಳ: ಕೆಲ ದಿನಗಳಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ರಾಜ್ಯಾದ್ಯಂತ ನಡೆಯುತ್ತಿದೆ. ಇಂದು ಸಂಸ್ಕೃತ ಮತ್ತು ಉರ್ದು ವಿಷಯದ ಪರೀಕ್ಷೆ ನಡೆಯುತ್ತಿವೆ. ವಿಶೇಷವೆಂದರೆ, ಮೂವರೇ ಮೂವರು ವಿದ್ಯಾರ್ಥಿಗಳು…
Read More »ಮಂಡ್ಯ : ಲೋಕಸಭಾ ಕ್ಷೇತ್ರದ ಮತದಾರರ ಭೇಟಿಗೆ ಅನುಕೂಲವಾಗಲು ಹಾಗೂ ಪಕ್ಷದ ಕೆಲಸಗಳಿಗಾಗಿ ಜಿಲ್ಲಾ ಕೇಂದ್ರ ಮಂಡ್ಯದಲ್ಲಿ ಸ್ಟಾರ್ ಚಂದ್ರು ಅವರ ನೂತನ ಗೃಹಕಚೇರಿಯ ಉದ್ಘಾಟನಾ ಸಮಾರಂಭ…
Read More »ಬೆಂಗಳೂರು ನಗರದಲ್ಲಿ ವಿಚಿತ್ರ ದೂರೊಂದು ದಾಖಲಾಗಿದೆ. ಪಕ್ಕದ ಮನೆ ದಂಪತಿ ಸರಸ ಸಲ್ಲಾಪ ವಿಚಾರ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಈ ವಿಚಿತ್ರ ಕೇಸ್ ದಾಖಲಾಗಿರುವುದು ಗಿರಿನಗರ…
Read More »ಬೆಂಗಳೂರಲ್ಲಿ ಬಿಜೆಪಿ ಶಾಸಕ ಮುನಿರತ್ನ ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಆರ್ ಆರ್ ನಗರ ಕ್ಷೇತ್ರದಲ್ಲಿ ನಡೆದಿರುವ ಅನ್ಯಾಯವನ್ನು ಖಂಡಿಸುವ ಉದ್ದೇಶದಿಂದ ಸುದ್ದಿಗೋಷ್ಠಿ ನಡೆಸುತ್ತಿರೋದಾಗಿ ತಿಳಿಸಿದ್ದಾರೆ.…
Read More »ಬೆಂಗಳೂರು :ನಟಿ ಸಂಗೀತಾ ಭಟ್ ಇದೀಗ ಮತ್ತೆ ತಮ್ಮ ಫೋಟೋಗಳ ಮೂಲಕ ಇಂಟರ್ನೆಟ್ಗೆ ಕಿಚ್ಚು ಹಚ್ಚಿದ್ದಾರೆ. ಈ ಫೋಟೋಗಳನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಕೆಂಪು ಬಣ್ಣದ…
Read More »ವಿಜಯನಗರ : ನಿಧಿ ಇರಬಹುದು ಎಂಬ ಆಸೆಗೆ ಖದೀಮರು ದೇವಸ್ಥಾನದ ಗರ್ಭ ಗುಡಿಗೆ ಕನ್ನ ಹಾಕಿರುವ ವಿದ್ಯಮಾನ ವಿಜಯನಗರದ ಹೊಸಪೇಟೆ ತಾಲೂಕಿನ ಧರ್ಮಸಾಗರ ಗ್ರಾಮದ ಜಮೀನಿನಲ್ಲಿ ಘಟನೆ…
Read More »ಬೆಂಗಳೂರು :’ಪುಷ್ಪ 2′ ಸಿನಿಮಾದ ಶೂಟಿಂಗ್ ಸೆಟ್ಟಿಂದ ವಿಡಿಯೋ ಲೀಕ್ ಆಗಿದೆ. ಈ ಮೂಲಕ ಶ್ರೀವಲ್ಲಿ ಪಾತ್ರದ ಲುಕ್ ಬಹಿರಂಗ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ…
Read More »ಉತ್ತರ ಪ್ರದೇಶ :ಬಾಲಕಿಯನ್ನು ಪ್ರೀತಿಸುತ್ತಿದ್ದ 45 ವರ್ಷದ ಭೂಪನೊಬ್ಬ ಆಕೆ ವಿರೋಧಿಸಿದ್ದಕ್ಕೆ ಬಾಂಬ್ ಇಟ್ಟು ಉಡಾಯಿಸಲು ವಿಫಲ ಯತ್ನ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಾಲಕಿಯ…
Read More »ಲೋಕಾ ಸಭಾ ಚುನಾವಣೆ ಹಿನ್ನಲೆ ಬೆಂಗಳೂರಿನಲ್ಲಿ ಇಂದು ಮುಂಜಾನೆ ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸ್ರು ದಾಳಿ ನಡೆಸಿದ್ದಾರೆ.. ಬೆಂಗಳೂರಿನ ದಕ್ಷಿಣ ವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ…
Read More »ಬೆಂಗಳೂರು : ತುಪ್ಪದ ಬೆಡಗಿ ಎಂದೇ ಫೇಮಸ್ ಆಗಿರುವ ನಟಿ ರಾಗಿಣಿ ದ್ವಿವೇದಿ ಹೊಸ ಫೋಟೋಶೂಟ್ನಲ್ಲಿ ಮಿಂಚಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ.…
Read More »ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿ ಮೊಹಮ್ಮದ್ ಹಫೀಜ್ ಎಂಬುವರಿಗೆ ಸೇರಿದ 9 ಸ್ಥಳಗಳಲ್ಲಿ ಇ.ಡಿ. ದಾಳಿ ನಡೆಸಿದ್ದು, 1,672 ಗ್ರಾಂ ಚಿನ್ನ,…
Read More »ಬೆಂಗಳೂರು :ರೈಲ್ವೇ ಎಸ್ಐ ಎಂದು ಹೇಳಿಕೊಳ್ಳುತ್ತಿರುವ ಯುವತಿ ಮಾಳವಿಕಾ ಬಂಡಾರ ಮರಾಮೋಸದಾಟವನ್ನು ರೈಲ್ವೆ ಪೊಲೀಸರು ಬಯಲಿಗೆಳೆದಿದ್ದಾರೆ. ರೈಲ್ವೇ ಪೊಲೀಸ್ ಆಗಬೇಕೆಂದುಕೊಂಡಿದ್ದ ಮಾಳವಿಕಾ ಖಾಕಿ ಯೂನಿಫಾರಂ ಧರಿಸಿಯೇಬಿಟ್ಟರು. ನಾರ್ಕೆಟ್ಪಲ್ಲಿ…
Read More »ಬಳ್ಳಾರಿ : ಬಳ್ಳಾರಿ ತಾಲೂಕಿನ ಸಿಂಧವಾಳ ಚೆಕ್ ಪೋಸ್ಟ್ ಬಳಿ ದಾಖಲೆ ರಹಿತ ಅಪಾರ ಪ್ರಮಾಣದ ಬೆಳ್ಳಿ ಮತ್ತು ಹಣ ಸೀಜ್ ಮಾಡಲಾಗಿದೆ. ಆಂಧ್ರದ ಗಡಿ ಚೆಕ್…
Read More »ನವದೆಹಲಿ : ಐಪಿಎಲ್ ಆರಂಭಕ್ಕೆ ಇನ್ನೇರಡು ದಿನ ಬಾಕಿ ಇರುವಾಗ ಡೆಲ್ಲಿ ಕ್ಯಾಪಿಟಲ್ಸ್ ತನ್ನ ನಾಯಕನನ್ನು ಬದಲಾಯಿಸಿದೆ. ಕಳೆದ ಆವೃತ್ತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಆಸ್ಟ್ರೇಲಿಯಾದ ಆರಂಭಿಕ ಆಟಗಾರ…
Read More »ತುಮಕೂರು : ಕುಣಿಗಲ್ ನಿಂದ ತುಮಕೂರಿಗೆ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಪ್ರಯಾಣಿಕನೊಬ್ಬ ಆಸಿಡ್ ಸಾಗಿಸುತ್ತಿದ್ದ, ಇದ್ದಕ್ಕಿದ್ದ ಹಾಗೆ ಆಸಿಡ್ ಸಿಡಿದಿದೆ. ಸಿಡಿದ ಪರಿಣಾಮ ಸಹ ಪ್ರಾಯಾಣಿಕರಿಗೆ ಭಾರಿ…
Read More »ಬೆಂಗಳೂರು : ನಟಿ ನಯನತಾರಾ ತಮಿಳು ಚಿತ್ರರಂಗದಲ್ಲಿ ಲೇಡಿ ಸೂಪರ್ ಸ್ಟಾರ್ ಜಸ್ಟ್ 50 ಸೆಕೆಂಡ್ ಜಾಹೀರಾತಿನಲ್ಲಿ ನಟಿಸಿದಕ್ಕೆ ದುಬಾರಿ ಸಂಭಾವನೆ ಪಡೆದು ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.…
Read More »ಬೆಂಗಳೂರು : ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಇಂದು ಹೃದಯ ಶಸ್ತ್ರ ಚಿಕಿತ್ಸೆ ನಡೆಯಲಿದ್ದು, ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಜಿ ಸಿಎಂ ಹೆಚ್.…
Read More »ಟಿಕೆಟ್ ಕೈತಪ್ಪಿರುವ ಹಿನ್ನಲೆಯಲ್ಲಿ ಬಿಜೆಪಿ ವಿರುದ್ದ ಬಂಡೆದ್ದಿರುವ ಕೆ.ಎಸ್. ಈಶ್ವರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಲೋಕಾ ಚುನಾವಣೆ ನಂತರ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆಗ್ತಾರೆ ಎಂದು ಬಾಂಬ್…
Read More »ಯಲಹಂಕ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ನಾನೇ ಸ್ಪರ್ಧಿಸುವುದಾಗಿ ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ಘೋಷಿಸಿದ್ದಾರೆ. ವಿದ್ಯಾವಂತರಾಗಿರುವ ತಮ್ಮ ಪುತ್ರ ಅಲೋಕ್ ವಿಶ್ವನಾಥ್ ಅವರ ಬಗ್ಗೆ ಕ್ಷೇತ್ರದಲ್ಲಿ…
Read More »ನವದೆಹಲಿ : “17 ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ಅಂತಿಮವಾಗಿದ್ದು, ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ…
Read More »ಸಂವಹನ, ಇಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರವರು ಭಾರತದ ಮೊಟ್ಟ ಮೊದಲ ಅತಿವೇಗದ ಮತ್ತು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ IP/MPLS (ಮಲ್ಟಿಪ್ರೊಟೊಕಾಲ್…
Read More »ಚಿಕ್ಕೋಡಿ : ಕಾರ್ ಮೇಲೆ ಮಿಡಿಯಾ ಎಂದು ಬರೆಸಿಕೊಂಡು ಸ್ಮಗ್ಲಿಂಗ್ ಮಾಡುತ್ತಿರುವಂತಹ ಘಟನೆ ನಡೆದಿದೆ. ಮಿಡಿಯಾ ಎಂದು ಬರೆದರೇ ಯಾರು ತಡೆಯುವದಿಲ್ಲ ಎನ್ನುವ ಆಲೋಚನೆಯಲ್ಲಿದ್ದಂತಹ ಗ್ಯಾಂಗ್ ಹುಕ್ಕೇರಿ ಅರಣ್ಯ ಇಲಾಖೆ…
Read More »ಬೆಂಗಳೂರು: ಬೆಂಗಳೂರು ನಗರದಲ್ಲಿ ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿರುತ್ತವೆ. ಈ ಸಂಬಂಧ, ಉಲ್ಬಣವಾಗಿರುವ ಸಮಸ್ಯೆಗಳನ್ನು ಮಂಡಳಿಯೂ ಸಮರ್ಪಕವಾಗಿ ನಿರ್ವಹಿಸಲು…
Read More »ನಂದಿನಿ ಹಾಲು ಉತ್ಪನ್ನಗಳಿಂದ ರಾಜ್ಯ ಸೇರಿದಂತೆ ದೇಶದೆಲ್ಲೆಡೆ ಹೆಸರುವಾಸಿಯಾದ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮತ್ತೊಂದು ಹೆಜ್ಜೆ ಮುಂದೆಯಿಟ್ಟಿದ್ದು, ವಿಶ್ವದೆಲ್ಲೆಡೆ ‘ನಂದಿನಿ’ ಕಂಪು ಪಸರಿಸಲು ಹೊರಟಿದೆ. ಹೌದು……
Read More »ಕೊಡಗು : ಸ್ನಾನಕ್ಕೆ ತೆರಳಿದ ಪ್ರದೀಪ್ ಎಂಬ 21 ವರ್ಷದ ಯುವಕ ಕಾವೇರಿ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು…
Read More »ಡೆಬಿಟ್ ಕಾರ್ಡ್ಗಳು ಜನ ಸಾಮಾನ್ಯರ ವ್ಯವಹಾರವನ್ನು ಸುಲಭವಾಗಿಸಿದೆ. ನಗದು ವಿತ್ಡ್ರಾ ಮಾಡುವುದು ಮಾತ್ರವಲ್ಲ ಕಾರ್ಡ್ ಸ್ವೈಪ್ ಮಾಡಿ ಖರೀದಿಯನ್ನೂ ಮಾಡಬಹುದು. ಹೀಗಾಗಿ ನಗದು ರಹಿತ ವ್ಯವಹಾರಗಳಿಗಾಗಿ ಡೆಬಿಟ್…
Read More »ಕೊಪ್ಪಳ : ಕೀರ್ತಿ ನಗರ, ಧನ್ವಂತರಿ ಕಾಲೋನಿಯಲ್ಲಿ ಕಳೆದ ರಾತ್ರಿ ಮೂರು ಮನೆಗಳಲ್ಲಿ ಸರಣಿ ಮನೆಗಳ್ಳತನ ನಡೆದಿದ್ದು, ಕೀರ್ತಿ ನಗರದ ನಿವಾಸಿ ಆದಿರಾಜ್ ಬಾವಿಕಟ್ಟಿ ನಿವಾಸದಲ್ಲಿ 1.20…
Read More »ಬೀದಿ ಬದಿ ಮಾರಾಟ ಮಾಡುವ ಐಸ್ ಕ್ರೀಂ ತಿನ್ನುವ ಮುನ್ನ ಎಚ್ಚರ ಇರಲಿ. ಹೌದು ಹೈದರಾಬಾದಿನಲ್ಲಿ ಐಸ್ ಕ್ರೀಂ ಮಾರಾಟಗಾರನೊಬ್ಬ ಹಸ್ತಮೈಥುನ ಮಾಡಿ ವೀರ್ಯವನ್ನು ಐಸ್ ಕ್ರೀಂಗೆ…
Read More »ಹಬ್ಬಗಳ ದೇಶ ನಮ್ಮದು. ವರ್ಷದ 365 ದಿನಗಳು ದೇಶದ ಒಂದಲ್ಲಾ ಒಂದು ಪ್ರಾಂತ್ಯದಲ್ಲಿ ಏನಾದರೊಂದು ಹಬ್ಬ-ಹರಿದಿನ ತಪ್ಪುವುದಿಲ್ಲ. ಕೆಲವು ಹಬ್ಬಗಳು ದೇಶದೆಲ್ಲೆಡೆ ಆಚರಿಸಲ್ಪಡುವಂಥವು. ಉದಾ: ಇನ್ನೇನು ಬರಲಿರುವ…
Read More »ಹುಬ್ಬಳ್ಳಿ: ಬಸವರಾಜ್ ಬೊಮ್ಮಾಯಿ ಟಿಕೆಟ್ ಬದಲಿಗೆ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ ಅವರಿಗೆ ಟಿಕೆಟ್ ನೀಡಬೇಕು. ಇಲ್ಲವಾದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಿಂದ…
Read More »ಚಿತ್ರದುರ್ಗ : ಗಂಡ ಸರ್ಕಾರಿ ನೌಕರನಾಗಿದ್ದರೂ, ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಜೂಜಾಡಿ ಮೈತುಂಬಾ ಸಾಲ ಮಾಡಿಕೊಂಡಿದ್ದ. ಸಾಲಗಾರರು ಮನೆಯ ಬಳಿ ಬಂದು ಸಾಲಕ್ಕಾಗಿ ಪೀಡಿಸುತ್ತಾ ಗಂಡ-ಹೆಂಡತಿ ಇಬ್ಬರಿಗೂ…
Read More »ತೆಲಂಗಾಣ : ಪವನ್ ಕಲ್ಯಾಣ್ ಚುನಾವಣೆಗೆ ತಯಾರಾಗುತ್ತಿದ್ದಾರೆ. ಟಿಡಿಪಿ, ಬಿಜೆಪಿ ಜೊತೆ ಸೇರಿಕೊಂಡು ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಆಂಧ್ರದ ಹಾಲಿ ಸರ್ಕಾರವನ್ನು ಉರುಳಿಸಿಯೇ…
Read More »ಬೆಂಗಳೂರು: ಮಹಿಳೆ ಎದುರು ನಮ್ಮ ಮೆಟ್ರೋ ಸಿಬ್ಬಂದಿಯೊಬ್ಬ ತನ್ನ ಖಾಸಗಿ ಅಂಗ ಸ್ಪರ್ಶಿಸಿದ್ದಲ್ಲದೆ ಅಸಭ್ಯವಾಗಿ ವರ್ತಿಸಿರುವ ಘಟನೆ ಬೆಂಗಳೂರಿನ ಜಾಲಹಳ್ಳಿ ಮೆಟ್ರೋ ಫ್ಲಾಟ್ ಫಾರ್ಮ್ನಲ್ಲಿ ನಡೆದಿದೆ. ಎರಡು…
Read More »ಲೋಕಸಭೆ ಚುನಾವಣೆಯಲ್ಲಿ ತುಮಕೂರಿನಿಂದ ವಿ. ಸೋಮಣ್ಣ ಸ್ಪರ್ಧೆಯಿಂದ ಕೆಲ ಬಿಜೆಪಿ ನಾಯಕರು ಬಂಡಾಯ ಎದ್ದಿದ್ದಾರೆ. ಮೊದಲಿನಿಂದಲೂ ಹೊರಗಿನವರಿಗೆ ಟಿಕೆಟ್ ಕೊಡಬೇಡಿ ಎನ್ನುತ್ತಿದ್ದ ಮಾಜಿ ಸಚಿವ ಮಾಧುಸ್ವಾಮಿ ಈಗ…
Read More »ಬೆಂಗಳೂರು : ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಡುವೆ ಅಪಸ್ವರ ಎದ್ದಿದೆ ಎಂಬ ವರದಿಗಳ ಬೆನ್ನಲ್ಲೇ ಆ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಮಧ್ಯಪ್ರವೇಶಿಸಿದೆ. ಜೆಡಿಎಸ್ ಮುನಿಸು ಶಮನಗೊಳಿಸಲು…
Read More »ಬಾಗಲಕೋಟೆ : ಲೋಕಸಭಾ ಚುನಾವಣೆ ಹಿನ್ನಲೆ ವೀಣಾ ಕಾಶಪ್ಪನವರಿಗೆ ಟಿಕೆಟ್ ಕೈ ತಪ್ಪುವ ಹಿನ್ನೆಲೆ, ನಗರದಲ್ಲಿ ಕೈ ಕಾರ್ಯಕರ್ತರ ಭಿನ್ನ ಮತ ಸ್ಪೋಟಗೊಂಡಿದೆ, ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್…
Read More »ಹುಬ್ಬಳ್ಳಿ: ಇಂದು ಚುನಾವಣಾ ಆಕಾಂಕ್ಷಿಗಳ ಪಟ್ಟಿ ಬಿಡುಗಡೆ ಆಗಲಿದೆ. ಅದರಲ್ಲಿ ಬೆಳಗಾವಿಗೆ ತಮ್ಮ ಹೆಸರು ಅಂತಿಮಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಬೆಳಗಾವಿಯ ನಾಯಕರೊಂದಿಗೆ ಮಾತನಾಡಿದ್ದು, ಅಧಿಕೃತವಾಗಿ ಟಿಕೆಟ್…
Read More »ಧಾರವಾಡ : ಗೃಹಬಳಕೆ ಸಿಲಿಂಡರ್ ಸ್ಪೋಟಗೊಂಡಿದ್ದು ಓರ್ವ ಮಹಿಳೆ ಸಾವನ್ನಪ್ಪಿ, ನಾಲ್ವರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಧಾರವಾಡ ತಾಲೂಕಿನ ಕಲ್ಲೆ ಗ್ರಾಮದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಕಲ್ಲೆ…
Read More »ಮುಂಬೈ: ಭೂಗತ ಪಾತಕಿ ಚೋಟಾ ರಾಜನ್ ಸಹಚರ ರಾಮ್ನಾರಾಯಣ್ ಗುಪ್ತ ಎಂಬಾತನ ಮೇಲೆ 2006ರಲ್ಲಿ ಮುಂಬೈನಲ್ಲಿ ನಡೆದಿದ್ದ ನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪೊಲೀಸ್ ಅಧಿಕಾರಿ…
Read More »ಲೋಕಸಭಾ ಚುನಾವಣೆ – 2024 ರ ಅಂಗವಾಗಿ ಇಂದು “ಚುನಾವಣಾ ಸಮಯದಲ್ಲಿ ಮಾಧ್ಯಮ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಾರ್ತಾ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಛೇರಿ ವತಿಯಿಂದ…
Read More »ಮೈಸೂರು : ನಗರದ ಕುಂಬಾರಕೊಪ್ಪಲು ಗ್ರಾಮದಲ್ಲಿ ಎಲೆಕ್ಟ್ರಿಕ್ ಬೈಕ್ನಿಂದ ಬಾರಿ ಅವಘಡ ಸಂಭವಿಸಿದೆ. ಎಲೆಕ್ಟ್ರಿಕ್ ಬೈಕ್ ಚಾರ್ಜ್ ಹಾಕಿದ ವೇಳೆ, ಶಾರ್ಟ್ ಸರ್ಕ್ಯೂಟ್ನಿಂದಾಗಿ ಎಲೆಕ್ಟ್ರಿಕ್ ಬೈಕ್ ಬೆಂಕಿ…
Read More »ಬೀದರ್ : ಲೋಕಸಭಾ ಚುನಾವಣೆ ಹಿನ್ನೆಲೆ ಬೀದರ್ ಜಿಲ್ಲೆಯ ಗಡಿ ಚೆಕ್ ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗಿದೆ. ಜಿಲ್ಲೆಯಾದ್ಯಂತ ನಿರ್ಮಾಣವಾಗಿರುವ 18 ಚೆಕ್ಪೋಸ್ಟ್ಗಳು ಹಾಗೂ ಬೀದರ್ ತಾಲೂಕಿನ…
Read More »ಬೆಂಗಳೂರು : ಒಂದೇ ಕುಟುಂಬದ ಮೂರು ಜನರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆ.ಪಿ ನಗರದ ಮೂರನೆ ಹಂತದಲ್ಲಿ ನಡೆದಿದೆ. ಇವರು ಮೂಲತಃ ಉಡುಪಿ…
Read More »ಹುಬ್ಬಳ್ಳಿ : ರಾಜ್ಯ ಬಿಜೆಪಿ (BJP) ಪಾಲಿನ ಮತ್ತೊಂದು ಭದ್ರಕೋಟೆಯೆಂದರೆ ಅದು ಹುಬ್ಬಳ್ಳಿ-ಧಾರವಾಡ ಜಿಲ್ಲೆಯ. ಈ ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ಫೈನಲ್ ಗೆ ತೀವ್ರ ಕಸರತ್ತು…
Read More »ಬೆಂಗಳೂರು : ನಗರದ ಜಾಲಹಳ್ಳಿಯ ಪ್ರತಿಷ್ಟಿತ ಬಿ ಇ ಎಲ್ ನ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ರಾಷ್ಟ್ರಕವಿ ಕುವೆಂಪು ಕಾಲಕ್ಷೇತ್ರದಲ್ಲಿ ಆಯೋಜಿಸಲಾಗಿತ್ತು. 2023-24…
Read More »ದಳಪತಿ ವಿಜಯ್ ಟೀಂ ನಿನ್ನೆ ಕೇರಳದ ತಿರುವನಂತಪುರಂಗೆ ಭೇಟಿ ನೀಡಿದ್ದು, ಈ ವೇಳೆ ಅಭಿಮಾನಿಗಳು ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ನೂಕು ನುಗ್ಗಲು ಆಗಿದೆ.…
Read More »ಕಲಬುರಗಿ : ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಲಬುರಗಿ ಚೆಕ್ ಪೋಸ್ಟ್ ಸೇರಿದಂತೆ ಇತರೆಲ್ಲೆಡೆ ತಪಾಸಣಾ ಸಿಬ್ಬಂದಿ ಗಸ್ತು ಚುರುಕುಗೊಂಡಿದ್ದು, ಯಡ್ರಾಮಿ ತಾಲೂಕಿನ ಎಸ್.ಎನ್.ಹಿಪ್ಪರಗಾ ಗ್ರಾಮದ…
Read More »ಬೆಂಗಳೂರು : ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣ ಆರಂಭಿಸಿ 13 ವರ್ಷ ಕಳೆದಿದೆ. 4040 ಎಕರೆ ಅಧಿಸೂಚಿತ ಭೂಮಿಯಲ್ಲಿ 1,656 ಎಕರೆ ಭೂಮಿಯನ್ನು ಇನ್ನೂ ಸ್ವಾಧೀನ ಪಡಿಸಿಕೊಳ್ಳಲಾಗದೆ…
Read More »ಬೆಂಗಳೂರು: ಬೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಅವಘಡ ಹೆಚ್ಚಾಗ್ತಲೇ ಇದೆ. ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೊನೆ ಯಾವಾಗ ಎಂದು ಜನ ಪ್ರಶ್ನೆ ಮಾಡುವಂತಾಗಿದೆ? ವಿದ್ಯುತ್ ಅವಘಡಕ್ಕೆ ಪದೇ ಪದೇ…
Read More »ಕಲಬುರಗಿ : ಭೀಮಾ ನದಿಗೆ ನೀರು ಬಿಡುವಂತೆ ಜೆಡಿಎಸ್ ಮುಖಂಡ ಶಿವಕುಮಾರ ನಾಟೀಕರ್ ಹಾಗೂ ವ್ಯಾಪಾರಸ್ಥರಿಂದ ಉಪವಾಸ ಸತ್ಯಾಗ್ರಹ ಐದನೇ ದಿನಕ್ಕೆ ಮುಂದುವರೆದಿದೆ. ಭೀಮಾ ನದಿಗೆ ಮಹಾರಾಷ್ಟ್ರದ ಉಜನಿ…
Read More »ಕೋಲ್ಕತಾ: ಸ್ವಂತ ಸಹೋದರರಿಬ್ಬರು ಒಂದೇ ಹಂತದ ಹುದ್ದೆ ಅಲಂಕರಿಸಿದ ಅಪರೂಪದ ವಿದ್ಯಮಾನಕ್ಕೆ ಪೊಲೀಸ್ ಇಲಾಖೆ ಸಾಕ್ಷಿಯಾಗಿದೆ. ಎರಡು ಬೇರೆ ಬೇರೆ ರಾಜ್ಯಗಳಲ್ಲಿ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಇವರು…
Read More »ತುಮಕುರು : ಗಣಿಗಾರಿಕೆಯ ಟಿಪ್ಪರ್ ಲಾರಿಗಳ ಅಬ್ಬರ, ಧೂಳಿನಿಂದ ನಲುಗಿ ಹೋದ ಹತ್ತಾರು ಹಳ್ಳಿಗಳ ಸಾರ್ವಜನಿಕರು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಜಂಪೇನಹಳ್ಳಿ ಕ್ರಾಸ್ ನ ಬಳಿ…
Read More »ಕೇರಳ : ನಟಿ ಪ್ರಿಯಾಮಣಿ ಅವರು ಎರ್ನಾಕುಲಂ ತ್ರಿಕ್ಕದಲ್ಲಿರುವ ಮಹಾದೇವ ದೇವಸ್ಥಾನಕ್ಕೆ ರೋಬೋ ಎಲಿಫೆಂಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ನಟಿ ಪ್ರಿಯಾಮಣಿ ಅವರು ಎರ್ನಾಕುಲಂ ಕಾಲಡಿ ತ್ರಿಕ್ಕದಲ್ಲಿರುವ…
Read More »ಕಲಬುರಗಿ : ಲೋಕಸಭಾ ಚುನಾವಣಾ ದಿನಾಂಕ ನಿಗದಿಯಾದ ಹಿನ್ನಲೆಯಲ್ಲಿ ಅಕ್ರಮ ಚಟುವಟಿಕೆ ತಡೆಯಲು ಚೆಕ್ ಪೋಸ್ಟ್ ನಿರ್ಮಾಣ ಮಾಡಿ ಕಲಬುರಗಿ ಜಿಲ್ಲೆಯಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಅಫಜಲಪುರ…
Read More »ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಆರ್ಸಿಬಿ ಮ್ಯಾಚ್ ವೀಕ್ಷಣೆಗೆ ಬರುವ ಕ್ರಿಕೆಟ್ ಪ್ರೇಮಿಗಳಿಗೆ ಬಿಎಂಟಿಸಿ ಗುಡ್ನ್ಯೂಸ್ ನೀಡಿದೆ. ಮಾರ್ಚ್ 22, 25, 29 ಮತ್ತು ಏಪ್ರಿಲ್…
Read More »ಕೊಪ್ಪಳದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ್ಗೆ ಬಂಡಾಯದ ಬಿಸಿ ತಟ್ಟಿದೆ. ಹಾಲಿ ಸಂಸದರಾಗಿದ್ದ ಸಂಗಣ್ಣ ಕರಡಿಯವರಿಂದ ಬಂಡಾಯ ಎದುರಿಸುವಂತಾಗಿದೆ. ತಮಗೆ ಲೋಕಸಭೆ ಟಿಕೆಟ್ ಸಿಗದ ಕಾರಣ ಸಂಗಣ್ಣ…
Read More »ವಿಜಯಪುರ : ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಮಾರಡಗಿ ತಾಂಡಾ ಎಂಬ ಗ್ರಾಮದ ನಿವಾಸಿಗಳಾದ ಕಲ್ಲಪ್ಪ ಕುಂಬಾರ (35) ಪಾರ್ವತಿ ತಳವಾರ (38) ವಿವಾಹಿತೆ ಪಾರ್ವತಿ ಹಾಗೂ…
Read More »ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಿಎಂ ಡಿವಿ ಸದಾನಂದ ಗೌಡ ರಾಜ್ಯ ಒಕ್ಕಲಿಗ ಸಂಘದ ಪ್ರಮುಖರ ಜೊತೆ ಸಭೆ…
Read More »ಹುಬ್ಬಳ್ಳಿ : ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಬೈದಿದ್ದರೆ, ಸಚಿವ ಸಂತೋಷ…
Read More »ಕೊಪ್ಪಳ: ಯಾವುದೇ ದಾಖಲೆಗಳಿಲ್ಲದೆ ಸಾಗಣೆ ಮಾಡುತ್ತಿದ್ದ ಸುಮಾರು 32,92, 500 ರೂಪಾಯಿಗಳನ್ನು ಕೊಪ್ಪಳ ಜಿಲ್ಲೆಯ ಚೆಕ್ ಪೋಸ್ಟ್ ಅಧಿಕಾರಿ ಮತ್ತು ಪೊಲೀಸ್ ಸಿಬ್ಬಂದಿ ವಶಕ್ಕೆ ತೆಗೆದುಕೊಂಡಿದ್ದಾರೆ. ತಪಾಸಣೆ…
Read More »ಚಿತ್ರದುರ್ಗ : ಗಂಡನ ಮನೆಯವರು, ಮನೆಯಿಂದ ಆಚೆ ಹಾಕಿದ್ದಕ್ಕೆ ಪತಿ ಮನೆಯ ಹೊಸ್ತಿಲ ಮುಂದೆ ಕುಳಿತು ಪತ್ನಿ ಧರಣಿಯನ್ನ ನಡೆಸಿದ್ದಾರೆ. ಗಂಡನ ಮನೆಯವರು ಮನೆಯೊಳಗೆ ಬಿಟ್ಟುಕೊಳ್ತಿಲ್ಲಾ ಅಂತ…
Read More »ನವದೆಹಲಿ : ಮೂವರು ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್ಗಳಿಗೆ ವರ್ಗಾವಣೆ ಮಾಡಲಾಗಿದೆ. ಐವರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಖಾಯಂ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲಾಗಿದೆ. ಕಾನೂನು ಸಚಿವಾಲಯದ ಅಧಿಸೂಚನೆಗಳ ಪ್ರಕಾರ ಮಧ್ಯಪ್ರದೇಶ…
Read More »ವಿಜಯನಗರ : ಸಂಸದ ಜಗ್ಗೇಶ್ ನೇತೃತ್ವದಲ್ಲಿ ಮತ್ತೊಮ್ಮೆ ಮೋದಿಗಾಗಿ ಹಂಪಿಯಲ್ಲಿ ವಿಶೇಷವಾಗಿ ಯಂತ್ರೋದ್ಧಾರಕ, ವಿರೂಪಾಕ್ಷ, ಭುವನೇಶ್ವರಿ ದೇಗುಲದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗಬೇಕು…
Read More »ಕೊಪ್ಪಳ : ಕಳೆದ 10 ವರ್ಷದಲ್ಲಿ ಪ್ರಧಾನಿ ನರೇಂದ್ರಿ ಮೋದಿ ನಾಯಕತ್ವದಲ್ಲಿ ಭಾರತ ಬಲಿಷ್ಠ ರಾಷ್ಟ್ರವಾಗಿ ಹೊರ ಹೊಮ್ಮಿದೆ. ಶತ್ರು ರಾಷ್ಟ್ರ ಪಾಕಿಸ್ತಾನ ಸೌಂಡ್ ಇಲ್ಲದಂತೆ ಮೋದಿ…
Read More »ವಿಜಯನಗರ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅನುಮತಿ ಪಡೆದವರು ಶಸ್ತ್ರಾಸ್ತ್ರ, ಮದ್ದು – ಗುಂಡಿನೊಂದಿಗೆ ತಿರುಗಾಡುವಂತಿಲ್ಲ ವಿಜಯನಗರ ಜಿಲ್ಲಾಧಿಕಾರಿ ದಿವಾಕರ್ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಲೋಕಸಭಾ ಎಲೆಕ್ಷನ್…
Read More »ಹೈದ್ರಾಬಾದ್ : ನಟಿ ಅರುಂಧತಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅರುಂಧತಿಗೆ ತುರ್ತು ನಿಘಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚೆನ್ನೈನ ಕೋವಳಂ ಬೈಪಾಸ್ ಬಳಿ ಅಪಘಾತ ಸಂಭವಿಸಿದ್ದು,…
Read More »ನವದೆಹಲಿ: ಫ್ರೀಡಂ ಟಿವಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಲಭ್ಯವಾಗಿದೆ. ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ರೆಡಿಯಾಗಿದೆ. ಕರ್ನಾಟಕದ ಯಾವ ಕ್ಷೇತ್ರಕ್ಕೆ ಯಾರು…
Read More »ಬೆಂಗಳೂರು : ನಟಿ ಮೀರಾ ಜಾಸ್ಮಿನ್ ಸಖತ್ ಹಾಟ್ ಲುಕ್ನಲ್ಲಿ ಮಿಂಚುತ್ತಿರುವ ಮೀರಾ, ಕಮ್ಬ್ಯಾಕ್ಗಾಗಿಯೇ ಭರ್ಜರಿ ತಯಾರಿ ನಡೆಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಬೆಳ್ಳಿತೆರೆಯಿಂದ ದೂರ ಉಳಿದಿದ್ದ…
Read More »ತುಮಕೂರು: ಬಿಜೆಪಿ ಹೈಕಮಾಂಡ್ ಕರ್ನಾಟಕದ 28 ಕ್ಷೇತ್ರಗಳ ಫೈಕಿ 20 ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆಯಾಗಿದ್ದು, ಹಲವು ಕ್ಷೇತ್ರಗಳಲ್ಲಿಬಿಜೆಪಿ ನಾಯಕರು ಬಂಡಾಯದ ಬಾವುಟ ಹಾರಿಸಿದೆ. ತುಮಕೂರು ಲೋಕಸಭಾ…
Read More »ಬೆಂಗಳೂರು : ಬೆಳಗ್ಗೆ ಐಟಿ ಅಧಿಕಾರಿಗಳಿಂದ ನಗರದ ಕೋರಮಂಗಲ, ಜಯನಗರ ಸೇರಿ ಹಲವೆಡೆ ಏಕಕಾಲಕ್ಕೆ ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ. ಮೇಘನಾ ಫುಡ್ಸ್ ಗ್ರೂಪ್ ಮೇಲೂ ದಾಳಿ…
Read More »ಒಕ್ಕಲಿಗರ ಪ್ರಾಬಲ್ಯ ಇರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಯುವ ನಾಯಕ ಅಲೋಕ್ ವಿಶ್ವನಾಥ್ ಗೆ ಟಿಕೆಟ್ ನೀಡಲು ಹಲವು ಒಕ್ಕಲಿಗ ಮಠಾಧಿಪತಿಗಳು ಹಾಗೂ ಸಂಘ -ಸಂಸ್ಥೆಗಳಿಂದ ಹಾಗೂ…
Read More »ರಾಜ್ಯ ಮುಜರಾಯಿ ದೇವಸ್ಥಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರಿಗೆ ಸಚಿವ ರಾಮಲಿಂಗಾ ರೆಡ್ಡಿ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ. ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ಕೆಲವು ಪ್ರಮುಖ ದೇವಾಲಯಗಳಲ್ಲಿ ಒಂದೇ…
Read More »ಹುಬ್ಬಳ್ಳಿ : ಲೋಕ ಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ,ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ಸಾಗಾಟಕ್ಕೆ ಕಡಿವಾಣ ಹಾಕಲು ಪೊಲೀಸರು ಅಲ್ಲಲ್ಲಿ…
Read More »ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ತನ್ನ ಪಾಟ್ನರ್ಗೆ ಭರ್ಜರಿ ಟೆನ್ಷನ್ ಕೊಟ್ಟಿದೆ. ಸೀಟು ಹಂಚಿಕೆ ವಿಚಾರದಲ್ಲಿ ಮುನಿಸಿಕೊಂಡಿರುವ ಕುಮಾರಸ್ವಾಮಿ ನಿನ್ನೆ ಕೇಸರಿ ಪಡೆ ಮೇಲೆ ಬಾಂಬ್…
Read More »ಬಳ್ಳಾರಿ: ಕರ್ನಾಟಕ ಗ್ರಾಮೀಣ ಬ್ಯಾಂಕಿನ ಸಾಲ ವಸೂಲಾತಿ ವಿರುದ್ದ ರೈತರು ಪ್ರತಿಭಟಿಸಿದ್ದಾರೆ. ಸುಮಾರು 2 ವರ್ಷಗಳಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಾಲ ವಸೂಲಾತಿ ನೀತಿಯನ್ನು ಅನುಸರಿಸುತ್ತಿದ್ದು, ರೈತರನ್ನು…
Read More »ಬೆಂಗಳೂರು: ದೇಶಾದ್ಯಂತ 400ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಎನ್.ಡಿ.ಎ. ಗೆಲುವಿನಲ್ಲಿ ಕರ್ನಾಟಕದ ಕೊಡುಗೆ ದೊಡ್ಡದಿರಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದರು. ಪ್ರತಿ ಪೋಲಿಂಗ್ ಬೂತಿನಲ್ಲಿ ಕಮಲ ಅರಳುವಂತೆ…
Read More »ಮುಂಬೈ: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ನೇತೃತ್ವದ ‘ಭಾರತ ಐಕ್ಯತಾ ನ್ಯಾಯ ಯಾತ್ರೆ’ಯ ಅಂಗವಾಗಿ ಸಮಾರೋಪ ಸಮಾರಂಭ ಮುಂಬೈನಲ್ಲಿ ಜರುಗಿತು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ,…
Read More »ಬೆಂಗಳೂರು: ಡಾ. ಪುತಿನ ಕಾವ್ಯ ನಾಟಕ ಪ್ರಬಂಧ ಪುರಸ್ಕಾರವನ್ನು ಹಿರಿಯ ರಂಗಕರ್ಮಿ, ನಾಟಕಕಾರ ಮತ್ತು ರಂಗ ನಿರ್ದೇಶಕ ಶಶಿಧರ ಭಾರಿಘಾಟ್ ಅವರಿಗೆ ಪ್ರದಾನ ಮಾಡಲಾಯಿತು. ಸಹಗಮನ, ಸಾಯುವನೇ…
Read More »ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಎಲ್ಲೆಡೆ ಭರ್ಜರಿ ತಯಾರಿ ನಡೆಯುತ್ತಿದೆ. ಲೋಕಸಭೆ ಸ್ಪರ್ಧೆ ಬಗ್ಗೆ ಗೀತಾ ಶಿವರಾಜ್ಕುಮಾರ್ ಪ್ರತಿಕ್ರಿಯೆ, ಶಿವಮೊಗ್ಗದಲ್ಲಿ ನಾನು ಹತ್ತು ವರ್ಷದ ಹಿಂದೆ ಎಲೆಕ್ಷನ್…
Read More »ದೆಹಲಿಯಲ್ಲೂ ಮಂಡ್ಯ ಗೌಡ್ತಿ ಪಟ್ಟು ಸಡಿಲಿಸುತ್ತಿಲ್ಲ. ಚಿಕ್ಕಬಳ್ಳಾಪುದಿಂದ ಸ್ಪರ್ಧೆ ಅನ್ನೋದೆಲ್ಲಾ ಊಹಾಪೋಹ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ಮಂಡ್ಯದಿಂದಲೇ ಸ್ಪರ್ಧಿಸುತ್ತೇನೆ. ಬಿಜೆಪಿ ಹೈಕಮಾಂಡ್ಗೆ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡಿದ್ದೇನೆ…
Read More »ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಆಗಮಿಸಿದ್ರು. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ,…
Read More »ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ಅಂದರೆ ಅದು ಕೆಎಂಎಫ್, ಕೇವಲ ದೇಶ ಮಾತ್ರವಲ್ಲ ವಿದೇಶದಲ್ಲೂ ಕೂಡ ಹಾಲು ಮಾರಾಟದಲ್ಲಿ ಮೈಲಿಗಲ್ಲು ಸಾಧಿಸಿದೆ. ಇತ್ತೀಚೆಗೆ ಖಾಸಗಿ ಹಾಲು ಕಂಪನಿಗಳಿಗೆ ಪೈಪೊಟಿ…
Read More »ಯಡಿಯೂರಪ್ಪ ಅವರು ಹಿಂದೊಮ್ಮೆ ರೈತರ ಸಾಲ ಮನ್ನಾದ ಭರವಸೆ ನೀಡಿ ಮುಖ್ಯಮಂತ್ರಿಯಾದ ಮೇಲೆ ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದು ಹೇಳಿದ್ದರು. ಹಾವೇರಿಯಲ್ಲಿ…
Read More »ಬೆಂಗಳೂರು: ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ತರಬೇತಿ ಸಂಸ್ಥೆಯಾದ ರಾಷ್ಟ್ರೀಯ ರಕ್ಷಣಾ ಕಾಲೇಜಿನ ಅಧಿಕಾರಿಗಳು, ನಾಗರಿಕ ಸೇವೆಗಳ ಅಧಿಕಾರಿಗಳು ಮತ್ತು ಸ್ನೇಹಪರ ವಿದೇಶಿ ದೇಶಗಳ ಮಿಲಿಟರಿ…
Read More »ಲೋಕಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಈಗಾಗಲೇ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಪಕ್ಷಗಳು ಪ್ರಚಾರ ಕಾರ್ಯವನ್ನೂ ಆರಂಭಿಸಿದೆ. ಮತ್ತೊಂದೆಡೆ ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಸಿಗದ ಬೇಸರದಲ್ಲಿ ಪಕ್ಷದ ವಿರುದ್ಧ…
Read More »ಕಾಂತಾರ ಸುಂದರಿ ನಟಿ ಸಪ್ತಮಿ ಗೌಡ ಇತ್ತೀಚೆಗೆ ಹಳ್ಳಿಯ ಪ್ರದೇಶದಲ್ಲಿ ನಿಂತು ಮುದ್ದಾಗಿ ಪೋಟೋಶೂಟ್ ಮಾಡಿಸಿದ್ದಾರೆ. ಹಳ್ಳಿಯ ಸುತ್ತಾ ಓಡಾಡುತ್ತಾ ಎಲ್ಲರ ಗಮನ ಸೆಳೆದಿದ್ದು, ಸಾಮಾಜಿಕ ಜಾಲತಾಣದಲ್ಲಿ…
Read More »ದಾವಣಗೆರೆ : ಅಕ್ರಮವಾಗಿ ಸಾಗಿಸುತ್ತಿದ್ದ ಐದು ಟನ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹರಿಹರದಿಂದ ದಾವಣಗೆರೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿಯನ್ನು ಬಾತಿ ಬಳಿ ಪೊಲೀಸರು ದಾಳಿ ನಡೆಸಿ…
Read More »ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪ್ರೀಮಿಯರ್ ಲೀಗ್ 2024 ರ ಫೈನಲ್ನ ಗೆಲುವಿನೊಂದಿಗೆ ತಮ್ಮ ಮೊದಲ ಪ್ರಶಸ್ತಿಯನ್ನು ಗೆದ್ದು…
Read More »ತುಮಕೂರು : ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣರಿಂದ ಮುಂದುವರಿದ ಟೆಂಪಲ್ ರನ್ ತುಮಕೂರು ಜಿಲ್ಲೆ ತಿಪಟೂರಿನ ದಸರಿಘಟ್ಟ ಚೌಡೇಶ್ವರಿ ದೇವಸ್ಥಾನ, ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಸೋಮಣ್ಣ ಭೇಟಿ…
Read More »ರಷ್ಯಾಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿನ್ನೆ ನಡೆದ ರಷ್ಯಾ ಚುನಾವಣೆಯಲ್ಲಿ ಸೋವಿಯತ್ ನಂತರ ಅಧಿಕಾರದ ಮೇಲೆ ತಮ್ಮ ಹಿಡಿತವನ್ನು ಭದ್ರಪಡಿಸಿಕೊಂಡಿದ್ದಾರೆ. ಪುಟಿನ್ ಸರ್ವಾಧಿಕಾರದ ವಿರುದ್ಧ ಮತದಾನದ ಕೇಂದ್ರಗಳಲ್ಲಿ ವಿರೋಧ…
Read More »ಕೋಲ್ಕತ್ತಾ : ದಕ್ಷಿಣ ಕೋಲ್ಕತ್ತಾದ ಮೆಟಿಯಾಬ್ರೂಜ್ನಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ತಡರಾತ್ರಿ ಕುಸಿದಿದೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 15 ಮಂದಿಯನ್ನು ರಕ್ಷಿಸಲಾಗಿದೆ. ಗಾರ್ಡನ್…
Read More »ರಾಜ್ಯದಲ್ಲಿ ಲೋಕ ಸಮರಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆ ಅಭ್ಯರ್ಥಿ ಯಾಗಿರುವುದರಿಂದ ಎದುರಾಳಿ ಯಾರು ಎಂಬ ಪ್ರಶ್ನೆ ಇನ್ನೂ ಕುತೂಹಲಕರವಾಗಿ ಉಳಿದಿದೆ. ಬಿಜೆಪಿಯ…
Read More »ಬಿಹಾರ : ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ ಘಟನೆ ಬಿಹಾರದ ಖಗಾರಿಯಾದಲ್ಲಿ ನಡೆದಿದೆ. ಮದುವೆ ಮನೆಯಿಂದ ಹಿಂದಿರುಗುತ್ತಿದ್ದ ವೇಳೆ ಕಾರು ಹಾಗೂ ಟ್ರಾಕ್ಟರ್ ನಡುವೆ…
Read More »ಮುಂಬೈ: ಅದೇನು ಪವಾಡವೋ ಗೊತ್ತಿಲ್ಲ. ಬಾಲಿವುಡ್ ನಟ-ನಟಿಯರಿಗೆಲ್ಲ ಮಾತ್ರ ಈತ ಬೇಕೇ ಬೇಕು. ಅಷ್ಟೇ ಅಲ್ಲ, ಬಾಲಿವುಡ್ ಎಲ್ಲ ನಟಿಯರ ಜತೆ ಕ್ಲೋಸ್ ಆಗಿ ಅಂದರೆ ನಟಿಯರ…
Read More »ಹಲಸೂರ್ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಣ್ಣಗಲ್ಲಿಯಲ್ಲಿ ಎರಡು ಯುವಕರ ತಂಡ ಹಾಡಿನ ವಿಚಾರಕ್ಕೆ ಪರಸ್ಪರ ಬಡಿದಾಡಿಕೊಂಡ ಘಟನೆ ನಡೆದಿದೆ. ರಂಜಾನ್ ತಿಂಗಳಲ್ಲಿ ಮುಸ್ಲಿಂ ಬಾಂಧವರು ಹೆಚ್ಚಿನ…
Read More »ಚಾಮರಾಜನಗರ: ಮನೆಯಲ್ಲೇ ಅಕ್ರಮವಾಗಿ ವೈನ್ ತಯಾರಿಸಿ ಮಾರುತ್ತಿದ್ದ ಅಕ್ರಮ ಜಾಲದ ಜಾಡು ಹಿಡಿದು ಅಬಕಾರಿ ಜಂಟಿ ಆಯುಕ್ತ ಫಕೀರಪ್ಪ ಛಲವಾದಿ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು.ಸುಮಾರು 3…
Read More »ಕೊಡಗು : ಗಾಂಜಾ ದಾಸರಿಂದ ಬೆಚ್ಚಿಬಿದ್ದಿದ್ದ ಕುಶಾಲನಗರ ವ್ಯಾಪ್ತಿಯಲ್ಲಿನ ಗಾಂಜಾ ದಾಸರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಸವನಹಳ್ಳಿ ಗ್ರಾಮ ಸಮೀಪ…
Read More »“ಜಾಕಿ” ಮರು ಬಿಡುಗಡೆಯು ಎಲ್ಲೆಡೆ ಸಂಚಲನ ಮೂಡಿಸಿ, ಹೊಸ ಚಿತ್ರದಂತೆ ಎಲ್ಲೆಲ್ಲೂ ಸದ್ದು ಮಾಡುತ್ತಿದೆ. ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಸೋಲ್ಡ್ ಔಟ್ ಶೋಗಳು, ಮರು ಬಿಡುಗಡೆಗೊಂಡ ಮೊದಲನೇ…
Read More »ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ” ಎಂದು…
Read More »





















































































































































