ಹಲಸೂರ್ ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಣ್ಣಗಲ್ಲಿಯಲ್ಲಿ ಎರಡು ಯುವಕರ ತಂಡ ಹಾಡಿನ ವಿಚಾರಕ್ಕೆ ಪರಸ್ಪರ ಬಡಿದಾಡಿಕೊಂಡ ಘಟನೆ ನಡೆದಿದೆ. ರಂಜಾನ್ ತಿಂಗಳಲ್ಲಿ ಮುಸ್ಲಿಂ ಬಾಂಧವರು ಹೆಚ್ಚಿನ…
Read More »freedomtvkannada
ಚಾಮರಾಜನಗರ: ಮನೆಯಲ್ಲೇ ಅಕ್ರಮವಾಗಿ ವೈನ್ ತಯಾರಿಸಿ ಮಾರುತ್ತಿದ್ದ ಅಕ್ರಮ ಜಾಲದ ಜಾಡು ಹಿಡಿದು ಅಬಕಾರಿ ಜಂಟಿ ಆಯುಕ್ತ ಫಕೀರಪ್ಪ ಛಲವಾದಿ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು.ಸುಮಾರು 3…
Read More »ಕೊಡಗು : ಗಾಂಜಾ ದಾಸರಿಂದ ಬೆಚ್ಚಿಬಿದ್ದಿದ್ದ ಕುಶಾಲನಗರ ವ್ಯಾಪ್ತಿಯಲ್ಲಿನ ಗಾಂಜಾ ದಾಸರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಸವನಹಳ್ಳಿ ಗ್ರಾಮ ಸಮೀಪ…
Read More »“ಜಾಕಿ” ಮರು ಬಿಡುಗಡೆಯು ಎಲ್ಲೆಡೆ ಸಂಚಲನ ಮೂಡಿಸಿ, ಹೊಸ ಚಿತ್ರದಂತೆ ಎಲ್ಲೆಲ್ಲೂ ಸದ್ದು ಮಾಡುತ್ತಿದೆ. ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಸೋಲ್ಡ್ ಔಟ್ ಶೋಗಳು, ಮರು ಬಿಡುಗಡೆಗೊಂಡ ಮೊದಲನೇ…
Read More »ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ” ಎಂದು…
Read More »ಅಕ್ರಮ- ಭ್ರಷ್ಟಚಾರ ವಿಚಾರದಲ್ಲಿ ಯಾವಾಗಲೂ ಮುಂಚೂಣಿಯಲ್ಲಿ ನಿಲ್ಲುವ ಸರ್ಕಾರಿ ಇಲಾಖೆ ಅಂದರೆ ಅದು ಬಿಡಿಎ. ಒಂದಲ್ಲ ಒಂದು ವಿಚಾರದಲ್ಲೂ ಯಾವಾಗಲೂ ಸುದ್ದಿಮಾಡುತ್ತಲೇ ಇರುತ್ತೆ ಬಿಡಿಎ . ಇದೀಗ…
Read More »ಜನರಿಗೆ ಕುಡಿಯುವ ನೀರು ಸಮಸ್ಯೆಯಾಗದಂತೆ ಹಾಗೂ ಪ್ರದೇಶಗಳಲ್ಲಿ ಇರುವಂತಹ ಜನಸಂಖ್ಯೆ ಆಧಾರದ ಮೇಲೆ ಅಗತ್ಯವಿರುವಷ್ಟು ನೀರನ್ನ ಸರಬರಾಜು ಮಾಡುವಂತೆ ಜಲಮಂಡಳಿ ಅಧ್ಯಕ್ಷರಾದ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು…
Read More »ವಿಜಯಪುರ : ದೇಶದಲ್ಲೇ ಏನೇ ನಡೆದರೂ ಹೋರಾಟಕ್ಕಿಳಿಯುವ ಸಂಘಟನೆಗಳು ಕಾಂಗ್ರೆಸ್ ಸರ್ಕಾರ ದಲಿತರಿಗೆ ಮೀಸಲಿಟ್ಟಿದ್ದ ಹಣ ದುರುಪಯೋಗಪಡಿಸಿಕೊಂಡರೂ ಯಾವುದೇ ಹೋರಾಟ ಬಿಡಿ, ಈ ಬಗ್ಗೆ ಸರ್ಕಾರವನ್ನು ಪ್ರಶ್ನೆ…
Read More »ಅಪ್ಪು ಹುಟ್ಟಿದ ಹಬ್ಬದ ಪ್ರಯುಕ್ತ ಕರ್ನಾಟಕದಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ.ಇನ್ನೂ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಅಪ್ಪು ನೆನಪಿನಲ್ಲಿ ಮುಂಬೈನ ವಜ್ರೇಶ್ವರಿ ದೇವಸ್ಥಾನಕ್ಕೆ ಭೇಟಿ…
Read More »ಸಂಸದ ಪ್ರತಾಪ್ ಸಿಂಹಗೆ ಈ ಬಾರಿ ಟಿಕೆಟ್ ಕೈ ತಪ್ಪಲು ಕಾರಣವಾದ ರೋಚಕ ವಿಚಾರಗಳು ಈಗ ಬಹಿರಂಗವಾಗಿವೆ. ಟಿಕೆಟ್ ಕೈ ತಪ್ಪಲು `ರಾಹು’ವಿನಂತೆ ಕಾಡಿದ ಆ `ನಾಲ್ಕು’…
Read More »ಬೆಂಗಳೂರಲ್ಲಿ ವಿಶ್ವದ ಅತೀ ಉದ್ದದ ದೋಸೆ ತಯಾರಿಸಲಾಗಿದೆ. ಈ ದೋಸೆ ಇದೀಗ ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿದೆ. ಇಂತಹ 123 ಅಡಿ ಉದ್ದದ, ಭಾರಿ…
Read More »ಶಿವಮೊಗ್ಗ ಪಾರ್ಲಿಮೆಂಟ್ ಕ್ಷೇತ್ರದ ಹಣಾಹಣಿಯಲ್ಲಿ ಈ ಬಾರಿ ರೋಚಕ ತಿರುವು ಸಿಕ್ಕಿದೆ. ಬಿಎಸ್ವೈ ಕುಟುಂಬಕ್ಕೆ ಮತ್ತೆ ಸೆಡ್ಡು ಹೊಡೆದಿರುವ ಡಾ. ರಾಜ್ ಕುಮಾರ್ ಸೊಸೆ ಭಾರಿ ಸದ್ದು…
Read More »ಕನ್ನಡಿಗರ ಆರಾಧ್ಯ ದೈವ… ಯುವಕರ ಕಣ್ಮಣಿ.. ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ರವರ 49ನೇ ಹುಟ್ಟು ಹಬ್ಬವನ್ನ ಅಭಿಮಾನಿಗಳು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸುತ್ತಿದ್ದಾರೆ.…
Read More »ಬೆಳಗಾವಿ : ಬೆಳಗಾವಿಯಲ್ಲಿ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಫುಲ್ ಅಲರ್ಟಾಗಿದ್ದಾರೆ. ಅಕ್ರಮವಾಗಿ ಸಾಗಿಸುತ್ತಿದ್ದ…
Read More »ಹುಬ್ಬಳ್ಳಿ: ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ರಾಜಕೀಯ ಮಾತ್ರವಲ್ಲ ಧರ್ಮ ಅನುಸರಣೆಯಲ್ಲೂ ಸದಾ ಮುಂದಿರುವಂಥ ಸಜ್ಜನಿತರು ಎಂದು ಧಾರವಾಡದ ಜನ ಮಾತನಾಡುವಂತಾಗಿದೆ. ಕಲಬುರ್ಗಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ…
Read More »ಅಪ್ಪು ಜನುಮ ದಿನವನ್ನ ಕರುನಾಡು ಕೊಂಡಾಡುತ್ತಿದೆ. ಕರ್ನಾಟಕ ತುಂಬೆಲ್ಲ ಅಪ್ಪು ಮಯವಾಗಿದೆ. ಪುನೀತ್ ಹುಟ್ಟು ಹಬ್ಬದ ಪ್ರಯುಕ್ತ ಬೆಂಗಳೂರಿನ ಕೆಲ ಚಿತ್ರಮಂದಿರದಲ್ಲಿ ಅಪ್ಪು ಜಾಕಿ ಸಿನಿಮಾವನ್ನ ಮರು…
Read More »ಹುಬ್ಬಳ್ಳಿ: ಮಾಜಿ ಡಿಸಿಎಂ ಅವರ ಮನವೊಲಿಕೆಗೆ ರಾಷ್ಟ್ರೀಯ ನಾಯಕರು ಅವರೊಂದಿಗೆ ಮಾತನಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುತ್ತದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯ ಆದರ್ಶ…
Read More »ಹುಬ್ಬಳ್ಳಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಾಕಷ್ಟು ಕಾಲಾವಕಾಶವಿದೆ. ಅಷ್ಟರೊಳಗೆ ಈಶ್ವರಪ್ಪ ಅವರಲ್ಲಿ ಸಾಕಾರಾತ್ಮಕ ಬದಲಾವಣೆ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ…
Read More »ಬೆಂಗಳೂರು : ಬೆಂಗಳೂರಿನ ಮಾರತಳ್ಳಿ ಕಾವೇರಿ ಆಸ್ಪತ್ರೆ ವತಿಯಿಂದ ಇಂದು ಮತದಾರರ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. Vote-A-Thon ಹೆಸರಿನ ಈ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಚಲನಚಿತ್ರ ನಟಿ…
Read More »ಹುಬ್ಬಳ್ಳಿ: ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಜಗದೀಶ ಶೆಟ್ಟರ್ ಅವರ ಹೆಸರೇ ಇನ್ನೂ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಬೆಳಗಾವಿ…
Read More »ಧಾರವಾಡ: ಶಿವಾಜಿ ಮಹಾರಾಜರು ಜಾತಿವಾದಿಯಾಗಿರಲಿಲ್ಲ. ಅವರು ಅನ್ಯಾಯದ ವಿರುದ್ದ ಹೋರಾಟ ಮಾಡುತ್ತಿದ್ದರು. ಅವರಿಗೆ ತಾಯಿ ಜೀಜಾಬಾಯಿ ಆದರ್ಶ ಆಗಿದ್ದರು. ಇಂದಿನ ಮಕ್ಕಳಿಗೆ ಶಿವಾಜಿಯ ಆದರ್ಶ ಅಗತ್ಯ ಇದೆ…
Read More »ವಿಜಯನಗರ: ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲಾ ಆಡಳಿತ ಚುರುಕಾಗಿದೆ. ಸರ್ಕಾರಿ ಜಾಹಿರಾತಿನ ಬ್ಯಾನರ್ಗಳ ತೆರವು ಶುರು ಮಾಡಿದೆ. ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿ,…
Read More »ಹುಬ್ಬಳ್ಳಿ : ರಾಜ್ಯದಲ್ಲಿ ಈ ಬಾರಿ 26 ಸ್ಥಾನ ಹಾಗೂ ದೇಶದಲ್ಲಿ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.…
Read More »ಬೆಂಗಳೂರು : ಅಕ್ರಮ- ಭ್ರಷ್ಟಚಾರ ವಿಚಾರದಲ್ಲಿ ಯಾವಾಗಲೂ ಮುಂಚೂಣಿಯಲ್ಲಿ ನಿಲ್ಲುವ ಸರ್ಕಾರಿ ಇಲಾಖೆ ಅಂದರೆ ಅದು ಬಿಡಿಎ. ಒಂದಲ್ಲ ಒಂದು ವಿಚಾರದಲ್ಲೂ ಯಾವಾಗಲೂ ಸುದ್ದಿ ಮಾಡುತ್ತಾಲ್ಲೇ ಇರುತ್ತೆ.…
Read More »ಚಿತ್ರದುರ್ಗ: ಪೊಲೀಸರ ಸೋಗಿನಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯ ಕೊರಳಲ್ಲಿದ್ದ ಸರ ಕದ್ದು, ಪರಾರಿಯಾಗಿರುವ ಘಟನೆ ಚಿತ್ರದುರ್ಗದಲ್ಲಿ ಜರುಗಿದೆ. ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ…
Read More »ಗದಗ : ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಪೆಟಬಣ ಬಸಾಪೂರ ಓಣಿ, ಬಸ್ತಿಕೇರಿ, ಸೊಪ್ಪಿನಕೇರಿ, ಹಳ್ಳದಕೇರಿ ಸೇರಿದಂತೆ ಹಲವಾರು ಓಣಿಯಲ್ಲಿ ಹುಚ್ಚು ನಾಯಿಯೊಂದು ಮಗು ಸೇರಿದಂತೆ 25 ಮಂದಿಯನ್ನು…
Read More »ಕಲಬುರಗಿ: ಭಗವಂತ ಈಶ್ವರಪ್ಪ ಅವರಿಗೆ ಒಳ್ಳೆಯದನ್ನ ಮಾಡಲಿ ಅಂತಾ ಹಾರೈಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ, ಬಿಜೆಪಿಯಲ್ಲಿ ಬಂಡಾಯ ಎದ್ದಿರುವ…
Read More »ಕಲಬುರಗಿ : ಇಂದು ಕಲಬುರಗಿಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಮಧ್ಯಾಹ್ನ 2 ಗಂಟೆಗೆ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಬಗ್ಗೆ ಕಲಬುರಗಿಯಲ್ಲಿ ಮಾತನಾಡಿದ ಬಿಜೆಪಿ, ರಾಜ್ಯಾಧ್ಯಕ್ಷ…
Read More »ಮೈಸೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು ಎಂದು ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ…
Read More »ಕಲಬುರ್ಗಿ : ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆಯವರ ತವರು ಜಿಲ್ಲೆಯಲ್ಲೇ ರೋಗಿಗಳು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಕಲಬುರ್ಗಿ ನಗರದ…
Read More »ಮಂಡ್ಯ: ಲೋಕಸಭಾ ಚುನಾವಣೆ ಇನ್ನೇನು ಹತ್ತಿರವಾಗುತ್ತಿವೆ. ಕಳೆದ ಬಾರಿ ಇಡೀ ದೇಶದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಈ ಬಾರಿಯೂ ಕೂಡ ಸಾಕಷ್ಟು ಕುತೂಹಲಕ್ಕೆ ಕಾರಣವಾಗುತ್ತಿದೆ.…
Read More »ಹುಬ್ಬಳ್ಳಿ: ಪತ್ರಕರ್ತರನ್ನು ಹೀನಾಯ ಶಬ್ದಗಳಿಂದ ನಿಂದಿಸಿದ ಉತ್ತರ ಕನ್ನಡ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಅವರ ಹೇಳಿಕೆ ವಿರೋಧಿಸಿ ಹಾಗೂ ಕಾಂಗ್ರೆಸ್ ರಾಜ್ಯ ಸಭೆ ಸದಸ್ಯ ಸಯ್ಯದ್…
Read More »ಹುಬ್ಬಳ್ಳಿ: ಮಾಜಿ ಸಿಎಂ ಯಡಿಯೂರಪ್ಪ ಅವರ ಪೋಕ್ಸೋ ಪ್ರಕರಣದಲ್ಲಿ ಆಡಳಿತ ಪಕ್ಷದ ಷಡ್ಯಂತ್ರವಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು. ನೂರಕ್ಕೆ ನೂರರಷ್ಟು ಸರ್ಕಾರದ…
Read More »ಚಿತ್ರದುರ್ಗ: ಬಿಜೆಪಿ ಎಲ್ಲ ನಿಷ್ಠಾವಂತರಿಗೇ ಟಿಕೆಟ್ ಕೊಟ್ಟಿದೆ. ಉಳಿದ ಕ್ಷೇತ್ರಗಳ ಟಿಕೆಟ್ ನಾಳೆ ಅಥವಾ ನಾಡಿದ್ದು ಹೆಸರು ಪ್ರಕಟ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More »ಬೇಸಿಗೆ ಬರುತ್ತಿದ್ದಂತೆ ಬಿಸಿಲಿನ ತಾಪದಿಂದ ಸ್ವಲ್ಪ ರಿಲೀಫ್ ಪಡೆಯಲು ಫ್ರಿಡ್ಜ್ ನೀರು ಕುಡಿಯುವುದು ಸಾಮಾನ್ಯ. ನಮ್ಮ ಬಾಯಾರಿಕೆಯನ್ನು ನೀಗಿಸುತ್ತದೆ. ಹಾಗೂ ಐಸ್ ವಾಟರ್ ಕುಡಿಯುವ ಅಭ್ಯಾಸ ಅನೇಕ…
Read More »ಹುಬ್ಬಳ್ಳಿ: ಇವತ್ತು ಅಥವಾ ನಾಳೆ ಎರಡನೇ ಪಟ್ಟಿ ಬರಬಹುದು. ಸಿಇಸಿ ಮೀಟಿಂಗ್ ಆಗಬೇಕು ಹೀಗಾಗಿ ಸ್ವಲ್ಪ ತಡವಾಗ್ತಿದೆ. ಬಹುಶ 18 ಕ್ಕೆ ಎರಡನೇ ಪಟ್ಟಿ ಬಿಡುಗಡೆ ಆಗಬಹುದು…
Read More »ಬೆಂಗಳೂರು : ಅಪ್ರಾಪ್ತ ಯುವತಿಗೆ ಮಾಜಿ ಸಿಎಂ ಯಡಿಯೂರಪ್ಪ ಲೈಂಗಿಕ ಕಿರುಕುಳ ಆರೋಪ. ಮಾಜಿ ಸಿಎಂ ಬಿಎಸ್ವೈನವರ ಡಾಲೋಸ್ ಕಾಲೋನಿ ದಳವಗಿರಿ ನಿವಾಸಕ್ಕೆ ಸದಾಶಿವನಗರ ಹಾಗೂ ಹೈಗ್ರೌಂಡ್ಸ್…
Read More »ಚಿಕ್ಕಬಳ್ಳಾಪುರ: ಜಿಂಕೆ ಮಾಂಸ ಸಾಗಿಸುತ್ತಿದ್ದ ಆರೋಪದ ಮೇಲೆ ಐವರನ್ನು ಪೊಲೀಸರು ಬಂಧಿಸಿ ಆರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿರುವ ಘಟನೆ ಬಾಗೇಪಲ್ಲಿ ಪಟ್ಟಣದ ಹೊರವಲಯದ ಕೊಂಡಿರೆಡ್ಡಿಪಲ್ಲಿ ಗ್ರಾಮದ ಬಳಿ…
Read More »2024ರ ಲೋಕಸಭಾ ಚುನಾವಣೆಗೆ ನಾಳೆಯೇ ದಿನಾಂಕ ಘೋಷಣೆಯಾಗಲಿದೆ. ನಾಳೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದೆ. ಮಧ್ಯಾಹ್ನ 3ಗಂಟೆಗೆ ಕೇಂದ್ರ ಆಯೋಗದ ಮುಖ್ಯ ಆಯುಕ್ತರು ಸುದ್ದಿಗೋಷ್ಠಿ ನಡೆಸಲಿದ್ದು…
Read More »ಬೆಂಗಳೂರು: ಅಪ್ರಾಪ್ತ ಯುವತಿ ಮೇಲೆ ಬಿಎಸ್ವೈ ಲೈಂಗಿಕ ಕಿರುಕುಳ ಆರೋಪದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಘಟನೆ ಸಂಬಂಧ ತನಿಖೆ ಮಾಡುವಂತೆ ಸೂಚನೆ ನೀಡಲಾಗಿದೆ.
Read More »ಬೆಂಗಳೂರು : ಬೆಂಗಳೂರಿನ ಅರಮನೆ ಮೈದಾನವನ್ನು ಸರ್ಕಾರದ ವಶಕ್ಕೆ ತೆಗೆದುಕೊಳ್ಳುವ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿರುವ ಅರ್ಜಿಯನ್ನು ಆದಷ್ಟು ಬೇಗ ಇತ್ಯರ್ಥಗೊಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
Read More »ಬೆಂಗಳೂರು : ನನ್ನ ಮೇಲೆ ಯಾರೋ ಒಬ್ಬ ಹೆಣ್ಣು ಮಗಳು ಕಂಪ್ಲೇಟ್ ಕೊಟ್ಟಿದ್ದಾರೆ ಅಂತ ಗೊತ್ತಾಯ್ತು. ಯಾರೋ ತಾಯಿ ಮಗಳು ಒಂದು ತಿಂಗಳ ಹಿಂದೆ ನನ್ನ ಹತ್ತಿರ…
Read More »ಬೆಂಗಳೂರು; ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಡಿಸಿಎಂ…
Read More »ಭಗವಂತ ಖೂಬಾಗೆ ಟಿಕೆಟ್ ಘೋಷಣೆ ಹಿನ್ನಲೆ ಶಾಕ್ ಗೆ ಒಳಗಾದ್ರಾ ಮಾಜಿ ಸಚಿವ ಪ್ರಭು ಚವ್ಹಾಣ್ ಎಂಬ ಪ್ರಶ್ನೆ ಎದುರಾಗಿದೆ. ಎದೆಬಡಿತ ಹೆಚ್ಚಾಗಿ ಚೌವ್ಹಾಣ್ ಆರೋಗ್ಯದಲ್ಲಿ ಏರುಪೇರು…
Read More »ಬೆಂಗಳೂರು: ಲಂಚ ಸ್ವೀಕರಿಸುವಾಗ ಬೆಂಗಳೂರಿನ ಕೆ.ಆರ್. ಪುರಂ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಸಬ್ ಇನ್ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇನ್ಸ್ಪೆಕ್ಟರ್ ವಜ್ರಮುನಿ ಹಾಗೂ ಸಬ್ ಇನ್ಸ್ಪೆಕ್ಟರ್…
Read More »ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಲ್ಲೇಲ್ಲೂ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕಾವೇರಿ ನೀರು ಬಂದ್ರು ನಗರದ ಗಲ್ಲಿ ಗಲ್ಲಿಗಲ್ಲಿ ನೀರು ಸಿಗುತ್ತಿಲ್ಲ.ತೀವ್ರ ಬಾರದಿಂದ ಬೋರ್ವೇಲ್ಗಳು ಬತ್ತಿ ಹೋಗಿವೆ..ಇರೋ…
Read More »ಬೆಂಗಳೂರು : ಬಿಸ್ವೈ ಪುತ್ರ ಹಾಲಿ ಸಂಸದ ರಾಘವೇಂದ್ರ ಸ್ಪರ್ಧಿಸುತ್ತಿರುವ ಕ್ಷೇತ್ರದಲ್ಲೇ ಈಗ ಈಶ್ವರಪ್ಪ ಸ್ಪರ್ಧೆ ಮಾಡಬೇಕೆನ್ನುವ ಅವರ ಅಭಿಮಾನಿಗಳು ಮತ್ತು ಬೆಂಬಲಿಗರು ಒತ್ತಡ ಹೇರುತ್ತಿದ್ದಾರೆ. ಈಶ್ವರಪ್ಪ…
Read More »ದೆಹಲಿ : ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡ ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ಕು ಮಂದಿ ಸಜೀವ ದಹನವಾಗಿದ್ದಾರೆ. ಈ ಘಟನೆ ದೆಹಲಿಯ ಗೀತಾ…
Read More »ಬೆಂಗಳೂರು: ಬರ ಪರಿಸ್ಥಿತಿಯಲ್ಲಿ ಎಲ್ಲರೂ ನೀರನ್ನು ಬಹಳ ಜವಾಬ್ದಾರಿಯಿಂದ ಬಳಸಬೇಕು. ಈ ವಿಚಾರವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಅಗತ್ಯ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯಪಟ್ಟರು.ವಿಧಾನಸೌಧದ ಆವರಣದಲ್ಲಿ ಬಿಡಬ್ಲ್ಯೂಎಸ್ಎಸ್…
Read More »ವಿಜಯನಗರ: ದಾಯಾದಿಗಳ ಕಲಹಕ್ಕೆ ಫಲವತ್ತಾಗಿ ಬೆಳೆದ ಶ್ರೀಗಂಧ ಹಾಗೂ ದಾಳಿಂಬೆ ಮರಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ವಿಜಯನಗರ ಜಿಲ್ಲೆ ಸಣಕಾಸಪುರ ಗ್ರಾಮದಲ್ಲಿ ನಡೆದಿದೆ… ಕಾರಣ ಏನು ಅಂದ್ರೆ…
Read More »ಚುನಾವಣಾ ಆಯೋಗವು ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಂಧು ಅವರನ್ನು ಚುನಾವಣಾ ಆಯೋಗದ ನೂತನ ಚುನಾವಣಾ ಆಯುಕ್ತರನ್ನಾಗಿ ನೇಮಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಉನ್ನತಾಧಿಕಾರ ಸಮಿತಿ…
Read More »ಚಾಮರಾಜನಗರ : ಅಭಯಾರಣ್ಯದ ನಾಡು ಗಡಿಜಿಲ್ಲೆ ಚಾಮರಾಜನಗರದಲ್ಲಿ ದಿನನಿತ್ಯ ಬಿಸಿಲಿನ ತಾಪ 37° ದಾಟುತ್ತಿದ್ದು, ರಾಷ್ಟ್ರೀಯ ಪ್ರಾಣಿ ಹುಲಿರಾಯನಿಗೂ ಬೇಸಿಗೆ ಬಿಸಿಲಿನ ತಾಪ ಹೆಚ್ಚಾಗಿದೆ. ಬಿಸಿಲ ಬೇಗೆ…
Read More »ಬೆಂಗಳೂರು : ಆರ್ಸಿಬಿ ಅನ್ಬಾಕ್ಸ್ ಈವೆಂಟ್ ರಿಲೀಸ್ ಆಗಿದೆ. ಆರ್ಸಿಬಿ ಕೋಣಗಳ ಜೊತೆ ಕಾಂತಾರ ಚಿತ್ರದ ಶಿವ ಎಂಟ್ರಿ ಕೊಟ್ಟಿದ್ದಾರೆ. ಆರ್ಸಿಬಿ ಹೆಸರು ಬದಲಾವಣೆ ಸಾಧ್ಯತೆ ಬಗ್ಗೆ…
Read More »ಹುಬ್ಬಳ್ಳಿ; ತೀವ್ರ ಕುತೂಹಲ ಮೂಡಿಸಿದ ಧಾರವಾಡ ಲೋಕಸಭಾ ಬಿಜೆಪಿ ಟಿಕೆಟ್ ಈ ಬಾರಿ ಮತ್ತೆ ಹಾಲಿ ಸಂಸದ ಪ್ರಹ್ಲಾದ್ ಜೋಶಿ ಪಾಲಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ…
Read More »ಬಾಗಲಕೋಟೆ: ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಶುರುವಾಗಿದೆ. ಎಲ್ಲೆಡೆ ನೀರಿನ ಬರದ ಎಫೆಕ್ಟ್ ತಟ್ಟಿದೆ. ನೀರಿಗಾಗಿ ಜನ ಪರದಾಡುವ ಸ್ಥಿತಿ ಎದುರಾಗಿದೆ. ಹನಿ ಹನಿ ನೀರಿಗೂ ಜನರು…
Read More »ಚಾಮರಾಜನಗರ: ನಿವೃತ್ತ ಶಿಕ್ಷಕನಿಂದ ಗಳಿಕೆ ರಜೆ ಹಣವನ್ನು ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು ಹಾಗೂ ಸಿಆರ್ಪಿ ಮುನಿರಾಜು ಅವರನ್ನು ಲೋಕಾಯುಕ್ತ ಪೊಲೀಸರು…
Read More »ರಾಜಧಾನಿಯಲ್ಲಿ ಹಾಡಹಗಲೇ ಗುಂಡಿನ ಸದ್ದು ಮೊರೆದಿದೆ. ದರೋಡೆಗೆಂದು ಜುವೆಲ್ಲರಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಹಣ ಕೊಡಲು ಒಪ್ಪದ ಮಾಲೀಕನ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಬೆಂಗಳೂರಿನ ಕೊಡಿಗೆಹಳ್ಳಿ…
Read More »ಫ್ರೀಡಂ ಟಿವಿ ವರದಿ ಸತ್ಯವಾಗಿದೆ. ಮಾಧ್ಯಮದಲ್ಲೆ ಮೊದಲು ಎಂಬಂತೆ ಪ್ರತಾಪ್ ಸಿಂಹಗೆ ಹೊಗೆ ಬಾಂಬ್ ಎಂಬ ಶೀರ್ಷಿಕೆಯಡಿಯಲ್ಲಿ ಟಿಕೆಟ್ ಸಿಗೋದಿಲ್ಲ ಎಂಬ ಮುನ್ಸುಚನೆಯನ್ನ ಫ್ರೀಡಂ ಟಿವಿ ಕೊಟ್ಟಿತ್ತು..…
Read More »ಚಿಕ್ಕೋಡಿ : ಹಿಂದುತ್ವವಾದಿ ಪ್ರತಾಪ್ ಸಿಂಹ ಟಿಕೆಟ್ ಮಿಸ್ ಆದ ಕಾರಣ ಕೇಂದ್ರ ಹಾಗೂ ರಾಜ್ಯ ಬಿಜೆಪಿ ನಾಯಕರ ವಿರುದ್ಧ ಶ್ರೀ ರಾಮಸೇನಾ ಅಧ್ಯಕ್ಷ ಪ್ರಮೋದ್ ಮುತಾಲಿಕ್…
Read More »ಹುಬ್ಬಳ್ಳಿ: ಲೋಕಸಭಾ ಚುನಾವಣೆ ಸ್ಪರ್ಧೆ ವಿಚಾರವಾಗಿ ಹೈಕಮಾಂಡ್ ಏನೂ ತೀರ್ಮಾನ ತೆಗೆದುಕೊಳ್ಳುತ್ತದೆಯೋ ಅದಕ್ಕೆ ನಾನು ಬದ್ದ. ಅಲ್ಲದೇ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಮಾಜಿ ಸಿಎಂ…
Read More »ಬಳ್ಳಾರಿ; ಲೋಕಸಭಾ ಚುನಾವಣೆಗೆ ಬಿಜೆಪಿ ಸಿದ್ಧಗೊಂಡಿದ್ದು , ನಿನ್ನೆ 2ನೇ ಪಟ್ಟಿ ಬಿಡುಗಡೆ ಮಾಡಿದೆ.ಇದರ ಬೆನ್ನಲ್ಲೇ ಶ್ರೀ ರಾಮುಲು ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಹೈಕಮಾಂಡ್ಗೆ ನಮನ ಸಲ್ಲಿಸಿದರು.…
Read More »ಬೆಂಗಳೂರು: ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ವಿದೇಶಿ ಮಹಿಳೆಯೊಬ್ಬರು ಅನುಮಾನಸ್ಪಾದವಾಗಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ವಿದೇಶಿ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು, ಮೇಲ್ನೋಟಕ್ಕೆ ಹಂತಕರು ಉಸಿರುಗಟ್ಟಿಸಿ…
Read More »ಹುಬ್ಬಳ್ಳಿ; ತೀವ್ರ ಕುತೂಹಲ ಮೂಡಿಸಿ ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ಗೆ ಕೊನೆಗೂ ತೆರೆ ಬಿದ್ದಿದೆ. ಇಂದು ಬಿಜೆಪಿ ಹೈಕಮಾಂಡ್ ಎರಡನೇ ಪಟ್ಟಿ ಬಿಡುಗಡೆಯಲ್ಲಿ ಧಾರವಾಡ ಲೋಕಸಭಾ…
Read More »ಕೊಪ್ಪಳ; ಲೋಕಸಭಾ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಅಧಿಕಾರ ಹಿಡಿಯಬೇಕು ಅನ್ನೋ ಉದ್ದೇಶದಿಂದ ಬಿಜೆಪಿ ಅಳೆದು ತೂಗಿ ಟಿಕೆಟ್ ಘೋಷಣೆ ಮಾಡಿದೆ. ಬಿಎಸ್ ಯಡಿಯೂರಪ್ಪನವರ ಕಟ್ಟಾ ಬೆಂಬಲಿಗರಾಗಿದ್ದ ಕೊಪ್ಪಳದ…
Read More »ತುಮಕೂರು: ಬಿಗ್ ಬಾಸ್ ಖ್ಯಾತಿಯ ಗಿಚ್ಚಿ ಗಿಲಿ ಗಿಲಿ ನಟ ತುಕಾಲಿ ಸಂತು ಕಾರ್ ಅಪಘಾತಕ್ಕೀಡಾಗಿದೆ. ತುಮಕೂರು ಜಿಲ್ಲೆಯ ಕುಣಿಗಲ್ ಹೈವೆಯಲ್ಲಿ ತುಕಾಲಿ ಸಂತುರ ಹೊಸ ಕಾರು…
Read More »ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸುಭಾಶ್ ನಗರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ…
Read More »ಹುಬ್ಬಳ್ಳಿ: ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಲೇ ದೆಹಲಿಯಿಂದ ಹುಬ್ಬಳ್ಳಿಗೆ ಬಂದ ಕೇಂದ್ರ ಸಚಿವ, ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಹ್ಲಾದ ಜೋಶಿ ಅವರಿಗೆ ಬೆಂಬಲಿಗರು ಮತ್ತು ಕಾರ್ಯಕರ್ತರು…
Read More »ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಓಕಳೀಪುರಂ ಸಿಗ್ನಲ್(ರಾಧಾಕೃಷ್ಣ ಜಂಕ್ಷನ್ ಬಳಿ) ರಾಜಾಜಿನಗರ ಕಡೆಯಿಂದ ಮೆಜೆಸ್ಟಿಕ್ ಮಾರ್ಗದ ಕೆಳಸೇತುವೆಯ ಬಳಿ “ರಾಜೀವ್ ಗಾಂಧಿ…
Read More »ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನಿರೀಕ್ಷೆಯಂತೆ ಸತತ 5ನೇ ಬಾರಿ ತಮಗೆ ಸಿಕ್ಕಿದ್ದು, ಸರ್ವರ ಪ್ರೀತಿ, ವಿಶ್ವಾಸಕ್ಕೆ ಚಿರಋಣಿಯಾಗಿರುವೆ ಎಂದು ಸಚಿವ ಪ್ರಹ್ಲಾದ ಜೋಶಿ…
Read More »ಬೆಂಗಳೂರು: ನರೇಂದ್ರ ಮೋದಿಯವರನ್ನು ಇನ್ನೊಮ್ಮೆ ಪ್ರಧಾನಿಯಾಗಿ ಮಾಡಿ ದೇಶವನ್ನು ಇನ್ನಷ್ಟು ಬಲಿಷ್ಟಗೊಳಿಸಬೇಕೆಂಬ ಬಯಕೆ ದೇಶಾದ್ಯಂತ ಇದೆ. ಹಾವೇರಿ ಗದಗ ಕ್ಷೇತ್ರದ ಜನರಲ್ಲಿಯೂ ಇದೆ. ಹೀಗಾಗಿ ನನ್ನನ್ನು ಅತ್ಯಂತ…
Read More »ಬೆಂಗಳೂರು: ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಮಾಲನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಶಕ್ತಿ ತುಂಬಲು ನಿರ್ಧರಿಸಲಾಗಿದೆ. 152 ಹುದ್ದೆಗಳನ್ನು ನೇರ…
Read More »ಹಾಸನ; ಲೋಕಸಭಾ ಚುನಾವಣೆಗೆ ಬಿಜೆಪಿ ಜೊತೆಗೆ ಮೈತ್ರಿಯಾಗಿರುವ ಜೆಡಿಎಸ್ಗೆ ಈ ಬಾರಿ ಹಾಸನ ಲೋಕಸಭಾ ಕ್ಷೇತ್ರ ಪ್ರತಿಷ್ಠೆಯಾಗಿದೆ. ಈಗಾಗಲೇ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಹಾಸನ ಅಭ್ಯರ್ಥಿಯನ್ನಾಗಿ…
Read More »ಬೆಂಗಳೂರು : ಮಲ್ಲಿಕಾರ್ಜುನ್ ಎಂಬ ಹತ್ತು ವರ್ಷದ ಬಾಲಕನ ಪೊಲೀಸ್ ಕನಸನ್ನು ಪೊಲೀಸರು ಈಡೇರಿಸಿ ಮಾನವೀಯತೆಯನ್ನು ಮೆರೆದಿದ್ದಾರೆ.ಕ್ಯಾನ್ಸರ್ ನಿಂದ ಬಳಲುತ್ತಿದ್ದ ಹತ್ತು ವರ್ಷದ ಮಲ್ಲಿಕಾರ್ಜುನ್ ಎಂಬ ಬಾಲಕನ…
Read More »ಕೊಪ್ಪಳ : ಕೊಪ್ಪಳ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಟಿಕೇಟ್ ಯಾರಿಗೆ ಕೊಟ್ಟರು ನಾವು ಪಕ್ಷಕ್ಕೆ ಕೆಲಸ ಮಾಡುತ್ತೇವೆ. ನನಗೂ ಟಿಕೇಟ್ ಸಿಗುತ್ತೆ ಎನ್ನುವ ಭರವಸೆ ಕೂಡ ಇದೆ.…
Read More »ಬೀದರ್ : ನಗರಸಭೆ ಸಾಮಾನ್ಯ ಸಭೆ ದಿಢೀರ್ ರದ್ದಾದ ಹಿನ್ನೆಲೆ ಬಿಜೆಪಿ, ಜೆಡಿಎಸ್, ಎಮ್ಐಎಮ್ ಹಾಗೂ ಆಫ್ ಸದಸ್ಯರು ಪೌರಾಡಳಿತ ಸಚಿವ ರಹೀಂಖಾನ್ ವಿರುದ್ಧ ಘೋಷಣೆ ಕೂಗಿ…
Read More »ಚಿಕ್ಕೋಡಿ : ರೈತರು ತಮ್ಮ ರೋಗಪೀಡಿತ ಜಾನುವಾರುಗಳೊಂದಿಗೆ ಬೆಳೆಗ್ಗೆ 9:00 ಗಂಟೆಯಿಂದ ಆಸ್ಪತ್ರೆ ಎದುರು ಕಾದು ಕುಳಿತರು ಚಿಕಿತ್ಸೆ ನೀಡಲು ಯಾರು ದಿಕ್ಕಿಲ್ಲದಂತಾಗಿದೆ ಮಧ್ಯಾಹ್ನನದವರೆಗೂ ಕಾದು ಕುಳಿತ…
Read More »ಬಾಗಲಕೋಟೆ: ಭಾರತೀಯ ಜನತಾ ಪಕ್ಷದಲ್ಲಿ ಟಿಕೆಟ್ ಘೋಷಣೆ ಸಾಮೂಹಿಕ ನಿರ್ಧಾರ ಮೇಲೆ ಆಗುತ್ತದೆ,ಒಬ್ಬ ವ್ಯಕ್ತಿಯಿಂದ ಯಾವುದೇ ನಿರ್ಧಾರ ಆಗುವುದಿಲ್ಲ,ಎಂದು ಬಾಗಲಕೋಟೆಯಲ್ಲಿ ಮಹೇಶ್ ಟೆಂಗಿನಕಾಯಿ ಹೇಳಿದರು. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ…
Read More »ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ರವರ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಬೇಕು ಎಂದು ಕಾರ್ಯಕರ್ತರು ಹಾಗೂ ಹಿತೈಷಿಗಳು ಒತ್ತಡ ಹಾಕುತ್ತಿದ್ದಾರೆ. ಪ್ರತಿದಿನ ನೂರಾರು ಬೆಂಬಲಿಗರು…
Read More »ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ತೀವ್ರ ತನಿಖೆಗೆ ಇಳಿದಿದ್ದು, ಇದೀಗ ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.ಇಂದು ಶಬ್ಬೀರ್ ಎಂಬವನನ್ನ…
Read More »ಬೆಳಗಾವಿ : ರಾಜ್ಯದಲ್ಲಿ ಬೇಸಿಗೆಯಿಂದಾಗಿ ಗದ್ದೆ ನೀರಿಗೂ ತಾತ್ವಾರ, ಜಮೀನಿಗೆ ನೀರು ಬಿಡುವ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಕಾದಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ…
Read More »ತುಮಕೂರು : ಸಮಾರಂಭವನ್ನುದ್ದೇಶಿಸಿ ಮಾತನಾಡಿದ ಕೆ. ಎನ್ ರಾಜಣ್ಣನವರು ಬಿಜೆಪಿಯವರದು ಗೂಡ್ಸೆ ಹಿಂದೂ ತತ್ವ. ಜಾತಿ ಜಾತಿಗಳ ನಡುವೆ ಕಿಚ್ಚು ಹಚ್ಚುವ ಕೆಲಸ ಅಷ್ಟೇ ಅವರದು ಎಂದು…
Read More »ಕಲಬುರಗಿ; ರಾಜಕಾರಣದಲ್ಲಿ ಯಾವುದೇ ಪಕ್ಷ ಅಥವಾ ಸರ್ಕಾರಕ್ಕೆ ಕೊಟ್ಟ ಮಾತು ಉಳಿಸಿಕೊಳ್ಳುವುದಕ್ಕಿಂತ ದೊಡ್ಡ ತೃಪ್ತಿ ಬೇರೊಂದಿಲ್ಲ. ಮಾರ್ಚ್ 10ಕ್ಕೆ ನಾನು ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ನಾಲ್ಕು ವರ್ಷ…
Read More »ಕಲಬುರುಗಿ; “ನನಗೆ ಡಾ. ಮಂಜುನಾಥ್, ಕುಮಾರಸ್ವಾಮಿ, ದೇವೇಗೌಡರ ಮೇಲೆ ಗೌರವವಿದೆ. ನಾವು ದೇವೇಗೌಡರ ವಿರುದ್ಧ ನಾನು ನಿಂತಿದ್ದೆ, ಒಬ್ಬ ಹೆಣ್ಣು ಮಗಳನ್ನು ನಿಲ್ಲಿಸಿ ಗೆಲ್ಲಿಸಿದ್ದೇನೆ. ಕುಮಾರಸ್ವಾಮಿ ಅವರ…
Read More »ಉಡುಪಿ: ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಕೇವಲ ಪ್ರಚಾರಕ್ಕಾಗಿ ಜಾರಿಗೆ ತಂದಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ…
Read More »ವಿಜಯಪುರ : ವಿಜಯಪುರ ಲೋಕಸಭಾ ಕ್ಷೇತ್ರದ ಟಿಕೆಟ್ ಇನ್ನೆರಡು ದಿನಗಳಲ್ಲಿ ಘೋಷಣೆಯಾಗುತ್ತದೆ.ನಾನು ಟಿಕೆಟ್ ಆಕಾಂಕ್ಷಿಯಲ್ಲ, ಟಿಕೆಟ್ ನನಗೆ ಸಿಗುತ್ತದೆ. ಈ ಬಗ್ಗೆ ನನಗೆ ಮತ್ತು ಜಿಲ್ಲಾಧ್ಯಕ್ಷರಿಗೆ…
Read More »ಬೆಂಗಳೂರು: ನಟ ದರ್ಶನ್ ಅಭಿನಯದ ‘ಅರ್ಜುನ್’ ಸೇರಿದಂತೆ ಹಲವು ದಕ್ಷಿಣ ಭಾರತದ ಸಿನಿಮಾಗಳಲ್ಲಿ ನಟಿಸಿರುವ ನಟಿ ಮೀರಾ ಚೋಪ್ರಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮೀರಾ ಚೋಪ್ರಾ, ತಮ್ಮ…
Read More »ಮೈಸೂರು : ಸಂಸದ ಪ್ರತಾಪ್ ಸಿಂಹ ಅವರಿಗೆ ಮೈಸೂರು – ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವಂತೆ ಅವರ ಅಭಿಮಾನಿಗಳು ಇಂದು ಮೈಸೂರಿನಲ್ಲಿ ವಿವಿಧೆಡೆ ಪ್ರತಿಭಟನೆ…
Read More »ಅಂಕೋಲಾ : ಕುತ್ತಿಗೆಗೆ ಚಾಕು ಹಾಕಿ ಕೊಲೆಗೆ ಯತ್ನಿಸುತ್ತಿದ್ದ ವ್ಯಕ್ತಿಯಿಂದ ಸಿನಿಮಾದಲ್ಲಿ ನಡೆಯುವ ರೀತಿಯಲ್ಲಿ ತಪ್ಪಿಸಿಕೊಂಡು ಪ್ರಾಣಾಪಾಯದಿಂದ ಪಾರಾಗಿರುವಂತಹ ಘಟನೆ ತಾಲೂಕಿನ ಮಂಜಗುಣಿಯ ತಾರಿಯ ಬಳಿ ಭಾನುವಾರ…
Read More »ಬೆಂಗಳೂರು : 5, 8, 9 ಹಾಗೂ 11ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿರುವ ಹಿನ್ನೆಲೆಯಲ್ಲಿ, ಈಗಾಗಲೇ ನಡೆಯುತ್ತಿರುವ ಪರೀಕ್ಷೆಗಳನ್ನು ಮುಂದೂಡಿ ಶಾಲಾ…
Read More »ಸ್ಯಾಂಡಲ್ವುಡ್ ಸಿನಿಮಾ ರಂಗ ಹೊಸಬರನ್ನ ಪರಿಚಯಿಸುತ್ತಿದ್ದು, ‘ಬ್ಲಿಂಕ್’ ಎಂಬ ಸಿನಿಮಾ ಸ್ಯಾಂಡಲ್ವುಡ್ಗೆ ಕಾಲಿಟ್ಟಿದೆ. ‘ಬ್ಲಿಂಕ್’ ಹೊಸಬರ ಚಿತ್ರವಾಗಿದೆ. ಹಾಗೆಂದ ಮಾತ್ರಕ್ಕೆ ಇದು ಮಾಮೂಲಿ ಚಿತ್ರವಲ್ಲ. ಬದಲಿಗೆ ಹೊಸಬರ…
Read More »ಕಲಬುರಗಿ : ಕಲಬುರಗಿಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅನಂತ್ ಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆ ವಿಚಾರವಾಗಿ ನಾವಾಗಿದ್ದರೆ ಅವರನ್ನ ಪಾರ್ಟಿಯಿಂದಲೇ ಸಸ್ಪೆಂಡ್ ಮಾಡಿರ್ತಿದ್ವಿ ಎಂದು…
Read More »ನವದೆಹಲಿ: ಸುಪ್ರೀಂ ಕೋರ್ಟ್ ಚಾಟಿ ಬಳಿಕ ಎಚ್ಚೆತ್ತುಕೊಂಡ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭಾರತೀಯ ಚುನಾವಣಾ ಆಯೋಗಕ್ಕೆ ಎಲ್ಲಾ ಚುನಾವಣಾ ಬಾಂಡ್ಗಳ ಡೇಟಾವನ್ನು ಸಲ್ಲಿಸಿದೆ. ಭಾರತೀಯ ಚುನಾವಣಾ…
Read More »ನೀರು..ನೀರು..ನೀರು ನೀರು ಇಲ್ಲದಿದ್ದರೆ ಏನೂ ಇಲ್ಲ. ನೀರು ಈಗ ಚಿನ್ನಕ್ಕಿಂತ ಹೆಚ್ಚು. ಏಕೆಂದರೆ ಜೀವಜಲ ಇಲ್ಲದೇ ಜೀವವೇ ಇಲ್ಲ.ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ರಾಜ್ಯದ 236 ತಾಲೂಕುಗಳಲ್ಲಿ 223…
Read More »ದಾವಣಗೆರೆ : ಇದು ದಾವಣಗೆರೆ ಜಿಲ್ಲಾಸ್ಪತ್ರೆಯ ಕರ್ಮಕಾಂಡದ ವರದಿ. ಇಲ್ಲಿ ರೋಗಿಗಳು ಜೀವ ಕೈಯಲ್ಲಿಡಿದುಕೊಂಡು ವಾರ್ಡ್ ನಲ್ಲಿ ಮಲಗಬೇಕಾದ ಸ್ಥಿತಿ ಎದುರಾಗಿದೆ. ಅವ್ಯವಸ್ಥೆಗಳ ಆಗರವಾಗಿರುವ ರೋಗಿಗಳಿಗೆ ಚಿಕಿತ್ಸೆ…
Read More »ವಿಜಯಪುರ : ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬಬಲಾದಿ ಸದಾಶಿವ ಮುತ್ಯಾನ ಮಠದ ಸ್ವಾಮೀಜಿ 2024ರ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ. ಹೊಳೆಬಬಲಾದಿ ಮಠಾಧೀಶರು ಮತ್ತು ಕಾರ್ಣಿಕರಾದ ಸಿದ್ಧರಾಮಯ್ಯ…
Read More »ಆನೇಕಲ್ : ಬಿಲ್ಡರ್ ಹಾಗೂ ಉದ್ಯಮಿ ಬಿ.ಟಿ. ನಾಗರಾಜ್ ರೆಡ್ಡಿ ಮನೆ ಹಾಗೂ ಕಚೇರಿ ಮೇಲೆ ಇಡಿ ದಾಳಿ ನಡೆದಿದೆ. ಏಕಕಾಲದಲ್ಲಿ ಮನೆ ಹಾಗೂ ಕಚೇರಿಗಳ ಮೇಲೆ…
Read More »ವಿಜಯಪುರದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಾನು ಫೈಟರ್ ಎಂದು ಗುಡುಗಿದ್ದಾರೆ. ಮಾಧ್ಯಮಗೋಷ್ಟಿಯಲ್ಲಿ ಮಾತಾಡಿದ ಶೋಭಾ ಕರಂದ್ಲಾಜೆ ಎರಡು ಮೂರು ದಿನಗಳಲ್ಲಿ ನೀತಿ ಸಂಹಿತೆ ಘೋಷಣೆಯಾಗುವ ಸಾಧ್ಯತೆ…
Read More »ಬೆಂಗಳೂರು : ಬೆಂಗಳೂರು ಪೂರ್ವ ತಾಲೂಕಿನಲ್ಲಿ ಹೊಸ ಲೇಔಟ್ ಗೆ ಬಿಡಿಎ ಪ್ಲಾನ್ ನಡೆಸುತ್ತಿದ್ದು, ಬಿಡಿಎ ಹೊಸ ಲೇಔಟ್ ನಿರ್ಮಾಣದ ಬಗ್ಗೆ ಫ್ರೀಡಂ ಟಿವಿ ಮೊದಲು ಸುದ್ದಿ…
Read More »ಬೆಂಗಳೂರು: ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರು ಬಳಿಯ ಪುರ ಗ್ರಾಮದ ಕಲ್ಲೇಶ್ವರ ದೇವಸ್ಥಾನದ ರಥಕ್ಕೆ ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ಬೆಂಕಿ ಇಟ್ಟಿರುವ ಘಟನೆಯ ಬಗ್ಗೆ ರಾಜ್ಯ…
Read More »ತುಮಕೂರು : ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ನಿಟ್ಟೂರಿನ ಪುರದಲ್ಲಿ 800 ವರ್ಷದ ಪ್ರಾಚೀನ ಚೋಳರ ಕಾಲದ ಶ್ರೀ ಕಲ್ಲೇಶ್ವರ ಸ್ವಾಮಿ ದೇವಾಲಯದ ರಥಕ್ಕೆ ದುಷ್ಕರ್ಮಿಗಳು ಬೆಂಕಿ…
Read More »ಬೆಂಗಳೂರಿನ ರಾಮೇಶ್ವರ ಕೆಫೆ ಪ್ರಕರಣ ಮರೆಯುವ ಮುನ್ನವೇ ಮತ್ತೊಂದು ಭಾರಿ ಸ್ಪೋಟ ಆತಂಕ ಸೃಷ್ಠಿಸಿದೆ. ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯ ಡೆಕ್ತ್ಲಾನ್ ನಲ್ಲಿ ಸ್ಪೋಟ ಜರುಗಿದೆ. ಡೆಕ್ತ್ಲಾನ್…
Read More »ಬೆಂಗಳೂರು : ಸಂಸದ ಪ್ರತಾಪ್ಸಿಂಹಗೆ ಟಿಕೆಟ್ ಕೈ ತಪ್ಪುವ ವಿಚಾರವಾಗಿ, ಮಾಜಿ ಸಚಿವ, ಎಂಎಲ್ಸಿ ಹೆಚ್ ವಿಶ್ವನಾಥ್ ಹೇಳಿಕೆ ನೀಡಿದ್ದಾರೆ. ಪ್ರತಾಪ್ ಸಿಂಹ ಮೈಸೂರು ಕೊಡಗಿನ ಸಂಸದರಾಗಿ…
Read More »ಸ್ಟಾರ್ ಪ್ರಚಾರಕರ ಓಡಾಟಕ್ಕಾಗಿ ಹೆಲಿಕಾಪ್ಟರ್, ಚಾರ್ಟರ್ಡ್ ವಿಮಾನಗಳಿಗೆ ಬೇಡಿಕೆ ಹೆಚ್ಚಾಗಿದೆ. ಲೋಕಾಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ರಾಜಕೀಯ ಪಕ್ಷಗಳು ಸ್ಟಾರ್ ಪ್ರಚಾರಕರಿಗೆ ಪ್ರಚಾರದ…
Read More »ಬಳ್ಳಾರಿ : ನಗರದಲ್ಲಿ ಇಂದು ಪರಿಶಿಷ್ಟ ಪಂಗಡಗಳ ಮುನ್ನವೇ ಸಮಾವೇಶ ನಡೆಯಿತು.. ರಾಜ್ಯ ಎಸ್ಟಿ ಮೋರ್ಚದ ಅಧ್ಯಕ್ಷರಾದ ಬಂಗಾರ ಹನುಮಂತ ದೀಪ ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ…
Read More »ಮೈಸೂರು : ಕಳೆದ ವಿಧಾನಸಭಾ ಚುನಾವಣೆ ವೇಳೆ ನನಗೂ ಟಿಕೆಟ್ ಮಿಸ್ ಆಯ್ತು. ಆಗ ನಾನು ಪಕ್ಷದಲ್ಲೇ ಉಳಿದುಕೊಂಡು ಕೆಲಸ ಮಾಡಿದ್ದೇನೆ ಎಂದು ಮಾಜಿ ಸಚಿವ ಎಸ್.…
Read More »ಕಲಬುರ್ಗಿ: ಬಿಜೆಪಿಯವರಿಗೆ, ಸ್ಥಳೀಯ ಬಿಜೆಪಿ ಮುಖಂಡರಿಗೆ ನಾನು ಅವರ ಮನೆ ದೇವರು. ನನ್ನ ಹೆಸರು ಜಪಿಸಿಲ್ಲ ಅಂದ್ರೆ ಅವರಿಗೆ ಅನ್ನ ಜೀರ್ಣ ಆಗಲ್ಲ ರಾತ್ರಿ ನಿದ್ರೆ ಬರೋದಿಲ್ಲ.…
Read More »ಧಾರವಾಡ: ಸಂಸದ ಅನಂತಕುಮಾರ ಹೆಗಡೆ ಅವರು ಜನರ ಸಮಸ್ಯೆ ಹಾಗೂ ತೊಂದರೆ ಕಡೆಗೆ ಗಮನಹರಿಸಬೇಕು. ಅದನ್ನು ಬಿಟ್ಟು ಸಂಬಂಧ ಹಾಗೂ ಸೂತ್ರವಿಲ್ಲದೇ ಮಾತನಾಡಬಾರದು ಇದರಿಂದ ಜನರ ಭಾವನೆಗಳಿಗೆ…
Read More »ವಿಜಯನಗರ : ವಿಜಯನಗರದ ಅರಸರ ಕಾಲದಲ್ಲಿ ನಿರ್ಮಾಣವಾದ ಐತಿಹಾಸಿಕ ಡಣನಾಯಕನ ಕೆರೆ ಈಗ ಒಂದು ಹನಿ ನೀರಿಲ್ಲದೆ ಖಾಲಿ ಖಾಲಿಯಾಗಿದೆ, ಈ ಕೆರೆ ನಿರ್ಮಾಣಕ್ಕಾಗಿ ಸುಮಾರು ಎಂಟುನೂರುಕ್ಕೂ…
Read More »ಹುಬ್ಬಳ್ಳಿ : ಸಂಸದ ಅನಂತ್ ಕುಮಾರ್ ಸಂವಿಧಾನ ಬದಲಾವಣೆ ಹೇಳಿಕೆಯನ್ನು ಖಂಡಿಸಿ ಹಾಗೂ ಸಂಸದ ಸ್ಥಾನಕ್ಕೆ ರಾಜೀನಾಮೆಗೆ ಆಗ್ರಹಿಸಿ, ಹುಬ್ಬಳ್ಳಿ ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ…
Read More »ಹುಬ್ಬಳ್ಳಿ: ನಾನು ಘರವಾಪ್ಸಿಯಾದ ಬಳಿಕ ಯಾವ ಕ್ಷೇತ್ರವನ್ನೂ ಕೇಳಿಲ್ಲ. ಪಕ್ಷದ ತೀರ್ಮಾನ ಅಂತಿಮ.ಹಾವೇರಿ , ಬೆಳಗಾವಿಯಿಂದ ನನ್ನ ಕರೀತೀದಾರೆ. ಆದ್ರೆ ಧಾರವಾಡಕ್ಕೆ ಬಹಳ ಜನ ಕರೀತೀದಾರೆ, ಙ್ನ…
Read More »ಚಾಮರಾಜನಗರ : ದಿ. ಆರ್ ಧ್ರುವನಾರಾಯಣ್ ಅವರ ಮೊದಲ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಇಂದು ಸಿಎಂ ಸಿದ್ದರಾಮಯ್ಯ ಅವರು ಧ್ರುವನಾರಾಯಣ್ ಸಮಾಧಿಗೆ ಪುಷ್ಪ ನಮನ ಸಲ್ಲಿಸಿದರು.ಸಿಎಂಗೆ ಸಚಿವ…
Read More »ವಿಜಯಪುರ : ಮೂರು ಬಾರಿ ವಿಜಯಪುರ ಸಂಸದನಾಗಿ ಉತ್ತಮ ಕೆಲಸ ಮಾಡಿದ್ದೇನೆ. ಪ್ರಧಾನಿ ಮೋದಿ ಅವರಿಗೆ ದೇಶದ ಚಿಂತನೆ ಅಭಿವೃದ್ದಿ ಬಿಟ್ಟು ಬೇರೆ ಕೆಲಸವಿಲ್ಲ. ರಾಮಮಂದಿರ ನಿರ್ಮಾಣ…
Read More »ಶಿವಮೊಗ್ಗ : ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಬೆಳಗ್ಗೆಯಿಂದ ಗಾಂಧಿ ಬಜಾರ್ನಲ್ಲಿ ಸಹಸ್ರಾರು ಭಕ್ತರು ಮಾರಿಕಾಂಬ ದೇವಿಯ ದರ್ಶನ ಪಡೆದು, ಪೂಜೆ…
Read More »ಧಾರವಾಡ : ಧಾರವಾಡ ಕಾರಾಗೃಹದಲ್ಲಿ ಪದೇ ಪದೇ ಗಲಾಟೆ ಹಿನ್ನೆಲೆ ದೂರುಗಳು ಕೇಳಿ ಬಂದ ಕಾರಣ ಕಾರಗೃಹ ಪರಿಶೀಲನೆಗೆಂದು ಹುಬ್ಬಳ್ಳಿ ಧಾರವಾಡ, ಆಯುಕ್ತೆ ರೇಣುಕಾ ಸುಕುಮಾರ ನೇತೃತ್ವದಲ್ಲಿ…
Read More »ಬೆಂಗಳೂರು: ಇಲ್ಲಿನ ಬಳ್ಳಾರಿ ರಸ್ತೆಯ ಬಾಗಲೂರು ಕ್ರಾಸ್ ಸಮೀಪ ಕೊಲೆಯಾದ ಸ್ಥಿತಿಯಲ್ಲಿ ಕಾರಿನಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ಹಂತಕರು ವ್ಯಕ್ತಿಯನ್ನು ಕೊಲೆಗೈದು ಕಾರಿನಲ್ಲಿ ಶವ ಬಿಟ್ಟು ಪರಾರಿ…
Read More »ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಸುವರ್ಣ ಸಂಭ್ರಮದ ಹಿನ್ನೆಲೆಯಲ್ಲಿ ‘ಹೆಸರಾಯಿತು ಕರ್ನಾಟಕ – ಉಸಿರಾಗಲಿ ಕನ್ನಡ’ ಅಭಿಯಾನದ ಅಂಗವಾಗಿ ಅಂಚೆ ಲಕೋಟೆ ಬಿಡುಗಡೆ ಮಾಡಿದರು.…
Read More »ಧಾರವಾಡ: ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನ ಮಂತ್ರಿ ಆಗಬೇಕೆಂಬ ಸಂಕಲ್ಪದೊಂದಿಗೆ ಧಾರವಾಡದ ಶೃಂಗೇರಿ ಶಂಕರ ಮಠದಲ್ಲಿ ಇಂದು ಚಂಡಿಕಾಯಾಗ ನೆರವೇರಿಸಲಾಯಿತು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ…
Read More »ರಾಜಸ್ಥಾನದ ಜೈಸಲ್ಮೇರ್ನಲ್ಲಿ ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಪತನವಾಗಿದೆ. ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸೇನೆ ಆದೇಶಿಸಿದೆ. ಭಾರತೀಯ ವಾಯುಪಡೆಯ ಲಘು ಯುದ್ಧ ವಿಮಾನ…
Read More »ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ಭವ್ಯ ರಾಮಮಂದಿರದ ಉದ್ಘಾಟನೆಯಾಗಿ ಬರೋಬ್ಬರಿ ಒಂದು ತಿಂಗಳು ಕಳೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22ರಂದು ರಾಮಲಲ್ಲಾನಿಗೆ ಪ್ರಾಣಪ್ರತಿಷ್ಠಾಪನೆ ನೆರವೇರಿಸಿದ್ದು, ಉದ್ಘಾಟನೆಯಾಗಿ…
Read More »ಆನೇಕಲ್: ಕೊಳೆತ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿದೆ. ಬೆಂಗಳೂರು ಹೊರವಲಯದ ಚಂದಾಪುರ ಹೆಡ್ ಮಾಸ್ಟರ್ ಬಡಾವಣೆಯಲ್ಲಿ ಘಟನೆ ನಡೆದಿದೆ. ಬಡಾವಣೆಯ ನಾಲ್ಕನೇ ಫ್ಲೋರ್ನಲ್ಲಿರುವ ಮನೆಯೊಂದರ ಕೊಠಡಿಯಲ್ಲಿ ನಗ್ನ…
Read More »ಮೈಸೂರು: ಅರಮನೆಯ ಎಸಿ ರೂಂನಲ್ಲಿ ರಾಜನಾಗಿ ಇರುವ ಬದಲು ಪ್ರಜೆಗಳ ರೀತಿ ಬದುಕುಲು ಯದುವೀರ್ ಬಂದರೆ ಸ್ವಾಗತಿಸದೆ ಇರುವುದಕ್ಕೆ ಆಗುತ್ತಾ?. ರಾಜ – ಪ್ರಜೆ ನಡುವೆ ವ್ಯತ್ಯಾಸ…
Read More »ಗದಗ: ಗ್ಯಾರಂಟಿ ಸಮಾವೇಶದ ಸಂದರ್ಭದಲ್ಲೇ ಕಾಂಗ್ರೆಸ್ ಕಾರ್ಯಕರ್ತನ ಭೀಕರ ಹತ್ಯೆ ನಡೆದಿದೆ. ಗದಗ ಜಿಲ್ಲೆಯ ಡಂಬಳ ಗ್ರಾಮದ ಬಳಿ ಘಟನೆ ನಡೆದಿದೆ. ಶರಣಪ್ಪ ಸಂದೀಗೌಡರ್ ಕೊಲೆಯಾದ ಕಾಂಗ್ರೆಸ್…
Read More »ಬೆಳಗಾವಿ : ಗಂಭೀರವಾಗಿ ಗಾಯಗೊಂಡರು ಕಳೆದ ಎರಡು ದಿನಗಳಿಂದ ನರಳಾಡುತ್ತಿದ್ದ ಮಂಗನನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ…
Read More »ವಿಜಯಪುರ : ನನ್ನನ್ನು ಲಿಂಗಾಯತ ವಿರೋಧಿ ಎನ್ನುವವರ ನಾಲಿಗೆ ಕತ್ತರಿಸಬೇಕು ಎಂದು ವಿಜಯಪುರದಲ್ಲಿ ಕಾರ್ಯಕ್ರಮ ಉದ್ಘಾಟನೆ ವೇಳೆ ಸಂಸದ ರಮೇಶ್ ಜಿಗಜಿಣಗಿ ಆಕ್ರೋಶ ವ್ಯಕ್ತಪಡಿಸಿದರು. ವಿಜಯಪುರದ ರೈಲ್ವೇ…
Read More »ಬೆಂಗಳೂರು: ಬೆಂಗಳೂರು ಮಹಾನಗರದ ಕುಡಿಯುವ ನೀರಿನ ವೈಫಲ್ಯವನ್ನು ಖಂಡಿಸಿ ಹಾಗೂ ರಾಜ್ಯದ ಜನರಿಗೆ ಕುಡಿಯುವ ನೀರು ಕೊಡದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್…
Read More »ಬೆಂಗಳೂರು : “ಲೋಕಸಭೆ ಚುನಾವಣೆ ಸಂಬಂಧ ಇಂದು ನಡೆದ ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ಎಲ್ಲಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಚರ್ಚೆ ಮಾಡಲಾಗಿದ್ದು, 75%ರಷ್ಟು ಕ್ಷೇತ್ರಗಳಲ್ಲಿ ಒಬ್ಬರ ಹೆಸರನ್ನು…
Read More »ಬೆಂಗಳೂರು: ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಅವರ ಪುತ್ರಿ ನಿವೇದಿತಾ ಶಿವರಾಜ್ಕುಮಾರ್ ನಿರ್ಮಾಣದ ಚೊಚ್ಚಲ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ನಿವೇದಿತಾ ಒಡೆತನದ ‘ಶ್ರೀ ಮುತ್ತು ಸಿನಿ ಸರ್ವೀಸಸ್’ ಬ್ಯಾನರ್…
Read More »ಬೆಂಗಳೂರು : ಮೈಸೂರು ಮಹಾರಾಜರ ಕಾಲದ ಪ್ರತಿಷ್ಠಿತ ಕಾರ್ಖಾನೆಗಳಲ್ಲಿ ಒಂದಾಗಿರುವ `ಮೈಸೂರು ಬಣ್ಣ ಮತ್ತು ಅರಗಿನ ಕಾರ್ಖಾನೆ’ಯ ಉತ್ಪಾದನೆ ಮತ್ತು ಆರ್ಥಿಕ ವಹಿವಾಟನ್ನು ಹೆಚ್ಚಿಸಿ, ಈ ಉದ್ದಿಮೆಯನ್ನು…
Read More »ಮೈಸೂರು : ಈ ಬಾರಿ ಲೋಕಸಭಾ ಚುನಾವಣೆಗೆ ಟಿಕೆಟ್ ಕೈತಪ್ಪುವ ಭೀತಿ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು ಫೇಸ್ ಬುಕ್ನಲ್ಲಿ ಲೈವ್ ವಿಚಾರಗಳನ್ನು ತಿಳಿಸಿ ಭಾವುಕರಾಗಿದ್ದಾರೆ.…
Read More »ಬೆಂಗಳೂರು: ಸಂಸದರಾದ ಅನಂತಕುಮಾರ್ ಹೆಗಡೆ ಅವರು ಸಂವಿಧಾನದ ಕುರಿತಾಗಿ ಕೊಟ್ಟ ಹೇಳಿಕೆ ಮತ್ತು ಬಿಜೆಪಿಗೆ ಯಾವುದೇ ರೀತಿಯ ಸಂಬಂಧ ಇಲ್ಲ. ರಾಷ್ಟ್ರೀಯ ನಾಯಕರು ಕೂಡ ಅದನ್ನು ಗಮನಿಸಿ…
Read More »ಚಿತ್ರದುರ್ಗ: ಚುನಾವಣೆ ವೇಳೆ ಸಿಲಿಂಡರ್ ದರ 100 ರೂ. ಕಡಿಮೆ ಮಾಡಿದ್ದಾರೆ. ನನಗೇನಾದರು ಸಿಕ್ಕರೆ ಕಾಲಿನಲ್ಲಿರುವುದು ತೆಗೆದು ಹೊಡೆಯುತ್ತಿದ್ದೆ ಎಂದು ಪ್ರಧಾನಿ ಮೋದಿ ವಿರುದ್ಧ ಕಾಂಗ್ರೆಸ್ ಮುಖಂಡ…
Read More »ಕೋಲಾರ : ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಅರಣ್ಯ ಅಧಿಕಾರಿ ಏಡುಕೊಂಡಲು ಅಕ್ರಮವಾಗಿ ರೈತರನ್ನು ವಕ್ಕಲೆಬ್ಬಿಸಿ ಒಂದು ಲಕ್ಷದ ಮೂವತ್ತು ಸಾವಿರ ಮರಗಳ ಮಾರಣಹೋಮ ನಡೆಸಿ, ಕೋರ್ಟ್…
Read More »ಬೆಂಗಳೂರು: “ಕುಡಿಯುವ ನೀರಿನ ದಂಧೆ ತಡೆಗಟ್ಟಿ ನೀರಿನ ಅಭಾವವನ್ನು ನೀಗಿಸಲು ರಾಜ್ಯ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಕೆಲವರು ರಾಜಕಾರಣಕ್ಕಾಗಿ ಟೀಕೆ ಮಾಡುತ್ತಿದ್ದು, ಅವರಿಗೆ ರಾಜಕಾರಣ ಮಾಡಬೇಡಿ…
Read More »ಗದಗ: ಗದಗ ತಾಲೂಕಿನ ಸೊರಟೂರು ಗ್ರಾಮದ ಮಹಿಳೆಯರು ನಿವೇಶನಕ್ಕಾಗಿ ಜಿಲ್ಲಾಧಿಕಾರಿ ವೈಶಾಲಿ ಎಂ. ಎಲ್ ಮುಂದೆ ಕಣ್ಣೀರು ಹಾಕಿದ್ದಾರೆ.ಕಳೆದ 15 ವರ್ಷದಿಂದ ಬಾಡಿಗೆ ಮನೆಯಲ್ಲಿ ಕೂಲಿ ಮಾಡಿಕೊಂಡು…
Read More »ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಸದಾ ಬಡವರ ಪರ. ಬಡವರ ಬಗ್ಗೆ ಕಾಳಜಿ ಏಕ ಮಾತ್ರ ಪಕ್ಷ ಅದು ಕಾಂಗ್ರೆಸ್ ಎಂದು ಮಹಿಳಾ ಮತ್ತು ಮಕ್ಕಳ…
Read More »ವಂಚಕರು ಹುಡುಗಿಯರ ನಕಲಿ ಹೆಸರು ಬಳಸಿಕೊಂಡು ನಕಲಿ ಫೇಸ್ಬುಕ್ ಪ್ರೊಫೈಲ್ಗಳನ್ನು ತೆರೆದು ಸೆಕ್ಸ್ ವಿಡಿಯೋ ಚಾಟ್ ಮಾಡಿ, ಆ ಬಳಿಕ ವಿಡಿಯೋ ಕಳುಹಿಸುವುದಾಗಿ ಬ್ಲಾಕ್ ಮೇಲ್ ಮಾಡುತ್ತಿದ್ದ…
Read More »ಮಂಡ್ಯದಲ್ಲಿ ಸ್ಟಾರ್ ಚಂದ್ರು ಹವಾ ಶುರುವಾಗಿದೆ. ಸ್ಟಾರ್ ಚಂದ್ರು (ವೆಂಕಟರಮಣೇಗೌಡ) ಕಾಂಗ್ರೆಸ್ ಅಭ್ಯರ್ಥಿ ಎಂದು ಅಧಿಕೃತವಾಗಿ ಘೋಷಣೆಯಾಗಿದೆ. ಮೈತ್ರಿ ಬಿಕ್ಕಟ್ಟಿನಲ್ಲಿ ಸ್ಟಾರ್ ಚಂದ್ರುಗೆ ಲಾಭ ಆಗುತ್ತಾ ಎನ್ನುವ…
Read More »ಕೋಲಾರ : ನಗರ ಸಭೆಯ ಮಾಜಿ ಅಧ್ಯಕ್ಷರಿಗೆ ಚೆಕ್ಬೌನ್ಸ್ ಪ್ರಕರಣದಲ್ಲಿ ನ್ಯಾಯಾಲಯ ದಂಡ ವಿಧಿಸಿದೆ. ತಪ್ಪಿದಲ್ಲಿ ಆರು ತಿಂಗಳು ಜೈಲು ಶಿಕ್ಷೆ ನೀಡುವ ಎಚ್ಚರಿಕೆಯನ್ನು ನೀಡಲಾಗಿದೆ.ಮೂರು ಪ್ರತ್ಯೇಕ…
Read More »ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ 25 ಮನುಷ್ಯರ ತಲೆಬುರುಡೆಗಳು ಪತ್ತೆಯಾಗಿವೆ. ಬಲರಾಮ್ ಎಂಬ ವ್ಯಕ್ತಿ ತಲೆ ಬುರುಡೆ ಸಂಗ್ರಹ ಮಾಡುತ್ತಿದ್ದಾನೆ ಎಂಬ ಗಂಭೀರ ಆರೋಪ…
Read More »ಮೈಸೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿರುವ ಬಿ.ಕೆ. ಅಲ್ತಾಫ್ ಖಾನ್ ವಿರುದ್ಧ ಕೊಲೆ ಕೇಸು ದಾಖಲಾಗಿದೆ. ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಕೊಲೆ ಕೇಸ್…
Read More »ಸಿಲಿಕಾನ್ ಸಿಟಿಯಲ್ಲಿ ಕುಡಿಯುವ ನೀರಿಗೆ ತತ್ವಾರ ಎದುರಾಗಿದೆ. ಈ ಹಿನ್ನೆಲೆ ಇದೀಗ ಟ್ವೀಟರ್ ಪೋಸ್ಟ್ ಒಂದು ಸಖತ್ ಸದ್ದು ಮಾಡ್ತಾ ಇದೆ. ಮದುವೆಗೆ ಹೆಣ್ಣು ಕೊಡ್ತಿಲ್ಲ ಅಂತ…
Read More »ನೀರಿಲ್ಲದೆ ಪರದಾಡುತ್ತಿರುವ ಬೆಂಗಳೂರು ಮಂದಿಗೆ ಗುಡ್ ನ್ಯೂಸ್ ಸಿಕ್ಕಿದೆ. ಖಾಸಗಿ ವಾಟರ್ ಟ್ಯಾಂಕರ್ ಮಾಲೀಕರಿಗೆ ಬೆಲೆ ನಿಗದಿ ಮಾಡುವ ಮೂಲಕ ಜಲಮಂಡಳಿ, ಶಾಕ್ ಕೊಟ್ಟಿದೆ. ರಿಯಾಯಿತಿ ದರದಲ್ಲಿ…
Read More »ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲಿನ ತಾಪ ಹೆಚ್ಚುತ್ತಿದೆ. ಬಿರು ಬಿಸಿಲು ಜನರ ನೆತ್ತಿ ಸುಡುತ್ತಿರುವ ಸಮಯದಲ್ಲೇ, ಬೆಂಗಳೂರಿನಲ್ಲಿ ವಿದ್ಯುತ್ ಬಳಕೆಯಲ್ಲಿ ದಾಖಲೆಯ ಮಟ್ಟದಲ್ಲಿ ಏರಿಕೆ ಕಂಡು…
Read More »ಚಿಕ್ಕೋಡಿ: ಕೃಷಿ ಹೊಂಡದಲ್ಲಿ ಈಜಲು ಹೋಗಿ ತಂದೆ ಸೇರಿ ಎರಡು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ನಡೆದಿದೆ. ಮೃತರು ಬೆಳಗಾವಿ…
Read More »ಚಿಕ್ಕೋಡಿ: ಅಲ್ಲಾ ಹು ಅಕ್ಬರ್ ಎಂಬ ತಲೆಬರಹದಡಿ ಅನಾಮದೇಯ ಪತ್ರಗಳ ಪ್ರಕರಣ ದೇಶಾದ್ಯಂತ ಸಂಚಲನ ಮೂಡಿಸಿದೆ. ನಿಪ್ಪಾಣಿಯ ರಾಮಮಂದಿರದಲ್ಲಿ ಬಾಂಬ್ ಬೆದರಿಕೆಯ ಎರಡು ಪತ್ರಗಳನ್ನು ಇಡಲಾಗಿತ್ತು. ಬೆಳಗಾವಿ…
Read More »ಬೆಂಗಳೂರು: ರಾಜ್ಯದಲ್ಲಿ ಬಾಂಬೆ ಮಿಠಾಯಿ, ಗೋಬಿ ಮಂಚೂರಿ ಬ್ಯಾನ್..? ಆರೋಗ್ಯ ಸಚಿವರು ಈ ಬಗ್ಗೆ ಮಹತ್ವದ ಸುಳಿವು ಕೊಟ್ಟಿದ್ದಾರೆ. ಕಾಟನ್ ಕ್ಯಾಂಡಿ, ಗೋಬಿ ಮಂಚೂರಿಯಲ್ಲಿ ಕ್ಯಾನ್ಸರ್ ಕಾರಕ…
Read More »ಎಸ್ ಸಿ ಎಂಬ ಕಾರಣಕ್ಕೆ ಹಾಲು ಉತ್ಪಾದಕರ ಸಂಘದ ಅಧ್ಯಕ್ಷನಿಗೆ ಅಧಿಕಾರ ಚಲಾಯಿಸಲು ಬಿಡದೆ ಮೇಲ್ಜಾತಿಯ ಕೆಲ ಜನರು ಅಡ್ಡಿಪಡಿಸಿರುವ ಘಟನೆ ಕೊರಟಗೆರೆ ತಾಲೂಕಿನ ಶಕುನಿ ತಿಮ್ಮನಹಳ್ಳಿಯಲ್ಲಿ…
Read More »ಚುನಾವಣೆ ಬಂದ್ರೆ ಸಾಕು ರಾಜಕೀಯ ಪಕ್ಷಗಳ ಹಣಕಾಸಿನ ಮೂಲಗಳು, ಕಪ್ಪು ಹಣದ ಚರ್ಚೆ ಶುರುವಾಗುತ್ತದೆ. ಪ್ರತಿ ಚುನಾವಣೆಗೂ ರಾಜಕೀಯ ಪಕ್ಷಗಳು ನೂರಾರು ಕೋಟಿಗಳನ್ನು ಖರ್ಚು ಮಾಡುತ್ತವೆ. ಇದರಿಂದಾಗಿ…
Read More »ರಾಮೇಶ್ವರಂ ಕೆಫೆ ಸ್ಫೋಟಕಕ್ಕೆ ಸಂಬಂಧಿಸಿದಂತೆ ತನಿಖಾ ತಂಡವು ಶಂಕಿತ ಉಗ್ರನಿಗೆ ನೆರವು ನೀಡಿದ ಆಧಾರದ ಮೇಲೆ ಬೆಂಗಳೂರಿನಲ್ಲಿ ಓರ್ವನನ್ನ, ಬಳ್ಳಾರಿಯಲ್ಲಿ ಯುವಕನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದೆ.…
Read More »ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಬ್ರೇಕ್ ಬಿದ್ದಿದೆ. ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆಯನ್ನ 2021ರಲ್ಲಿ ರದ್ದುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಹಿಂದಿನ ಬಿಜೆಪಿ…
Read More »





















































































































































