freedomtvkannada

ರಾಜಕೀಯ

ಪರಿಪೂರ್ಣ ದೃಷ್ಟಿಯ ಬಜೆಟ್: ಎಂ.ಬಿ ಪಾಟೀಲ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಸಾಮಾಜಿಕ ನ್ಯಾಯ, ಆರ್ಥಿಕ ಅಭಿವೃದ್ಧಿ, ಕೈಗಾರಿಕಾ ಬೆಳವಣಿಗೆ ಮತ್ತು ಪ್ರಾದೇಶಿಕ ತಾರತಮ್ಯ ನಿವಾರಣೆಯ ಹೆಗ್ಗುರಿಗಳನ್ನುಳ್ಳ ಪರಿಪೂರ್ಣ ದೃಷ್ಟಿಯ ಜನಪ್ರಿಯ ಬಜೆಟ್…

Read More »
ರಾಜಕೀಯ

ಉತ್ತರ ಕರ್ನಾಟಕವಿದೆ ಅನ್ನೋದನ್ನೇ ಸಿಎಂ ಮರೆತ್ರಾ? ಬಜೆಟ್ ನಲ್ಲಿ ದೂರದೃಷ್ಟಿಯೇ ಇಲ್ಲ: ಬಾಬು ರಾಜೇಂದ್ರ ನಾಯ್ಕ್ ಗುಡುಗು!

ತನ್ನನ್ನು ತಾನು ಅರ್ಥಶಾಸ್ತ್ರಜ್ಞ ಎಂದು ಬಿಂಬಿಸಿಕೊಳ್ಳುವ, ಅತಿಹೆಚ್ಚು ಬಜೆಟ್ ಮಂಡಿಸಿದ್ದೇನೆ ಎನ್ನುವ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ಮತ್ತೊಮ್ಮೆ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಆದರೆ, ಈ ಬಜೆಟ್‌ನಲ್ಲಿ…

Read More »
ರಾಜಕೀಯ

ದೂರದೃಷ್ಟಿಯುಳ್ಳ ಅಭಿವೃದ್ಧಿ ಪರ ಬಜೆಟ್: ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ 15 ನೇ ಆಯವ್ಯಯ ಐತಿಹಾಸಿಕ ಬಜೆಟ್ ಆಗಿದ್ದು,‌‌ ದೂರದೃಷ್ಟಿಯುಳ್ಳ ಅಭಿವೃದ್ಧಿಗೆ ಪೂರಕವಾದ ಬಜೆಟ್ ಎಂದು ಕನ್ನಡ ಮತ್ತು ಸಂಸ್ಖೃತಿ ಹಾಗೂ ಹಿಂದುಳಿದ…

Read More »
ರಾಜಕೀಯ

ಇದು ಅಭಿವೃದ್ಧಿ ಬಜೆಟ್, ಸಿಎಂಗೆ ಲಕ್ಷ್ಮೀ ಹೆಬ್ಬಾಳ್ಕರ್ ಧನ್ಯವಾದಗಳು

ಬೆಂಗಳೂರು : ಮುಖ್ಯಮಂತ್ರಿ ಸಿದ್ಧರಾಮಯ್ಯ ಐತಿಹಾಸಿಕ ಹಾಗೂ ರಚನಾತ್ಮಕ ಬಜೆಟ್ ಮಂಡಿಸಿದ್ದು, ರಾಜ್ಯದ ಅಭಿವೃದ್ಧಿಗೆ ಪೂರಕವಾಗಿದೆ. ಎಲ್ಲಾ ವರ್ಗದವರಿಗೆ ಸಲ್ಲುವ ಬಜೆಟ್ ಇದಾಗಿದೆ ಎಂದು ಮಹಿಳಾ ಮತ್ತು…

Read More »
ರಾಜಕೀಯ

ಸಿಎಂಗೆ ಅಭಿನಂದನೆ ಸಲ್ಲಿಸಿದ ಸಚಿವ ಎಸ್ ಮಧು ಬಂಗಾರಪ್ಪ

ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 15ನೇ ಬಜೆಟ್ ಮಂಡಿಸಿದ್ದು, ಶಾಲಾ/ಕಾಲೇಜುಗಳ ಕೊಠಡಿ ನಿರ್ಮಾಣ, ದುರಸ್ತಿ, ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಿಗೆ 850 ಕೋಟಿ ರೂ. ಅನುದಾನ ನೀಡಿರುವುದಕ್ಕೆ.…

Read More »
ರಾಜಕೀಯ

ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಇಲ್ಲದ ಅಡ್ಡಕಸುಬಿ ಬಜೆಟ್‌: ಆರ್.ಅಶೋಕ

ಬೆಂಗಳೂರು : ಆರ್ಥಿಕ ತಜ್ಞ ಎಂದು ಕೊಚ್ಚಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ‘ಅಡ್ಡಕಸುಬಿ ಬಜೆಟ್‌ʼ ಮಂಡಿಸಿದ್ದು, ಇದರಲ್ಲಿ ಅರ್ಥಶಾಸ್ತ್ರ, ಅಭಿವೃದ್ಧಿ, ದೂರದೃಷ್ಟಿ ಯಾವುದೂ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ…

Read More »
ರಾಜಕೀಯ

ಸಿಎಂ ಸಿದ್ದರಾಮಯ್ಯ ಬಜೆಟ್​​ನಲ್ಲಿ ಕಂದಾಯ ಇಲಾಖೆಗೆ ಸಿಕ್ಕಿದ್ದೇನು?

ಕಂದಾಯ ಇಲಾಖೆಯ ಭೂಮಿ, ಸರ್ವೆ ಮತ್ತು ನೋಂದಣಿ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಗಣಕೀಕರಣಗೊಳಿಸಿ, ಶಿಥಿಲಾವಸ್ಥೆಯಲ್ಲಿರುವ ದಾಖಲೆಗಳನ್ನು ಶಾಶ್ವತವಾಗಿ ಉಳಿಸಿ, ನಕಲಿ ದಾಖಲೆಗಳನ್ನು ಸೃಷ್ಟಿಸಲು ಅವಕಾಶವಿರದಂತೆ ಗಣಕೀಕೃತ ದಾಖಲೆಗಳನ್ನು…

Read More »
ಜಿಲ್ಲೆ

ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಸಿಕ್ಕಿದ್ದೇನು ?

ಬೆಂಗಳೂರು :  ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣವಾಗಿ 50 ವರ್ಷ ತುಂಬಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸಂಭ್ರಮ-50 ಅಭಿಯಾನದಡಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಕಾರ್ಯಕ್ರಮಕ್ಕೆ ಚಾಲನೆ…

Read More »
ಜಿಲ್ಲೆ

ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ರಾಜ್ಯದ ಪ್ರವಾಸೋದ್ಯಮ ಕ್ಷೇತ್ರಗಳಿಗೆ ಸೌಲಭ್ಯ

ರಾಜ್ಯದ ಪ್ರವಾಸೋದ್ಯಮ ಕ್ಷೇತ್ರದಲ್ಲಿನ ಅವಕಾಶಗಳನ್ನು ಸದ್ಬಳಕೆ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರಸ್ತುತ ಜಾರಿಯಲ್ಲಿರುವ ಕರ್ನಾಟಕ ಪ್ರವಾಸೋದ್ಯಮ ನೀತಿಯನ್ನು ಮತ್ತಷ್ಟು ಹೂಡಿಕೆದಾರರ ಹಾಗೂ ಪ್ರವಾಸಿಗರ ಸ್ನೇಹಿಯಾಗಿ ಮಾಡಲು, ಪರಿಷ್ಕೃತ ಪ್ರವಾಸೋದ್ಯಮ…

Read More »
ರಾಜಕೀಯ

ಜನರ ಒಳಿತಿನ ಸರ್ವಸ್ಪರ್ಶಿ ಬಜೆಟ್: ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಹಣಕಾಸು ಸಚಿವರೂ ಆದ ಸಿದ್ದರಾಮಯ್ಯ ಅವರಿಂದು ಮಂಡಿಸಿರುವ 2024-25ನೇ ಸಾಲಿನ ಆಯವ್ಯಯ ವಂಚಿತರು, ಬಡವರು, ಮಹಿಳೆಯರು ಮತ್ತು ಮಧ್ಯಮ ವರ್ಗದ ಆಶಾಕಿರಣವಾಗಿ ಹಾಗೂ ರಾಜ್ಯದ…

Read More »
ಜಿಲ್ಲೆ

ರಾಜ್ಯದ ಎಲ್ಲಾ ಜನರ ಅಭಿವೃದ್ಧಿಗೆ ಪೂರಕವಾದ ಬಜೆಟ್:- ಸಚಿವ ಬೈರತಿ ಸುರೇಶ

ನಾವು ನಾವೀನ್ಯತೆ ಮತ್ತು ತಂತ್ರಜ್ಞಾನಕ್ಕೆ ಪೂರಕ ವಾತಾವರಣ ಅಭಿವೃದ್ಧಿಪಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ವಿನೂತನ ಕಾರ್ಯಶೈಲಿ ಹಾಗೂ ಚಿಂತನಾ ಕ್ರಮದ ಅಗತ್ಯವಿದೆ. ನಮ್ಮ ಪರಿಸರವೇ ನಾವೀನ್ಯತೆಯನ್ನು ಉತ್ತೇಜಿಸುವಂತಿರಬೇಕು. -ಭಾರತ…

Read More »
ಜಿಲ್ಲೆ

ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡೆಗೆ ಸಿಕ್ಕಿದ್ದೇನು ?

ಕಳೆದ ಸಾಲಿನ ಆಯವ್ಯಯದಲ್ಲಿ ಕ್ರೀಡಾಪಟುಗಳಿಗೆ ಪೊಲೀಸ್ ಮತ್ತು ಅರಣ್ಯ ಇಲಾಖೆಯ ನೇಮಕಾತಿಯಲ್ಲಿ ಹುದ್ದೆಗಳನ್ನು ಮೀಸಲಿಡಲಾಗುವುದೆಂದು ಘೋಷಿಸಲಾಗಿತ್ತು. ಪ್ರಸಕ್ತ ಸಾಲಿನಿಂದ ಇತರೆ ಇಲಾಖೆಗಳ ನೇಮಕಾತಿಯಲ್ಲಿಯೂ ಶೇ.2ರಷ್ಟು ಹುದ್ದೆಗಳನ್ನು ಮೀಸಲಿಡಲಾಗುವುದು.…

Read More »
ಜಿಲ್ಲೆ

ರಾಜ್ಯದ ಎಲ್ಲಾ ಜನರ ಅಭಿವೃದ್ಧಿಗೆ ಪೂರಕವಾದ ಬಜೆಟ್ : ಸಚಿವ ಬೈರತಿ ಸುರೇಶ

ಬೆಂಗಳೂರು : ಮುಖ್ಯಮಂತ್ರಿ ಶ್ರೀ ಸಿದ್ದ ರಾಮಯ್ಯನವರು ದಾಖಲೆಯ 15 ನೇ ಹಾಗೂ 2024-25 ನೇ ಸಾಲಿನ ಬಜೆಟ್ ಅನ್ನು ಮಂಡಿಸಿರುವುದು, ರಾಜ್ಯದ ಎಲ್ಲಾ ವರ್ಗದ ಜನರ…

Read More »
ಜಿಲ್ಲೆ

ಸಿಎಂ ಸಿದ್ದರಾಮಯ್ಯ ಬಜೆಟ್ 2.0 ಹೈಲೆಟ್ಸ್

28 ಜಂಕ್ಷನ್ ಗಳಲ್ಲಿ ಜಪಾನ್ ತಂತ್ರಜ್ಞಾನ ಅಳವಡಿಕೆ ಹೈಟೆಕ್ ಸಿಗ್ನಲ್ ಅಳವಡಿಕೆ ಮೂಲಕ ಟ್ರಾಫಿಕ್ ನಿಯಂತ್ರಣ 5,550 ಕೋಟಿ ರೂ ವೆಚ್ಚದಲ್ಲಿ ಕಾವೇರಿ ನೀರಿಗೆ 5ನೇ ಹಂತದ…

Read More »
ಜಿಲ್ಲೆ

ಸಿಎಂ ಸಿದ್ದರಾಮಯ್ಯ ಬಜೆಟ್ 2.0 ಹೈಲೆಟ್ಸ್

175 ಕೋಟಿ ವೆಚ್ಚದಲ್ಲಿ ನ್ಯಾಯಾಲಯ ಕಟ್ಡಡಗಳ ಅಭಿವೃದ್ದಿ ಬಾಕಿ ಪ್ರಕರಣ ವಿಲೇವಾರಿಗೆ ಪ್ರಸ್ತುತ ಕಾಯ್ದೆಗೆ ತಿದ್ದುಪಡಿ ಕೋರ್ಟ್ ಕಲಾಪಗಳ ವೀಕ್ಷಣೆಗೆ 184 ಕೋಟಿ ಅನುದಾನ ವಕೀಲರ ಮೇಲೆ…

Read More »
ಜಿಲ್ಲೆ

ಸಿಎಂ ಸಿದ್ದರಾಮಯ್ಯ ಬಜೆಟ್ 2.0 ಹೈಲೆಟ್ಸ್

ವರುಣಾ ಕ್ಷೇತ್ರದ ಅಭಿವೃದ್ದಿಗೆ 2 ಸಾವಿರ ಕೋಟಿ ಮೀಸಲು ಪ್ಯಾರೀಸ್ ಒಲಂಪಿಕ್ಸ್ ಚಿನ್ನದ ಪದಕ ಗೆದ್ದವರಿಗೆ ಬಹುಮಾನ ಚಿನ್ನ ಗೆದ್ದರೆ 6 ಕೋಟಿ. ಬೆಳ್ಳಿ 4ಕೋಟಿ, ಕಂಚು…

Read More »
ಜಿಲ್ಲೆ

ಸಿಎಂ ಸಿದ್ದರಾಮಯ್ಯ 2.0 ಬಜೆಟ್ ಹೈಲೆಟ್ಸ್

ಐದು ಗ್ಯಾರೆಂಟಿಗಳಿಗೆ 52 ಸಾವಿರ ಕೋಟಿ ಮೀಸಲು ಜೈನ, ಬೌದ್ದರಿಗೆ ಬಜೆಟ್ ನಲ್ಲಿ ಬಂಪರ್ ಕೊಡುಗೆ ಬೌದ್ಧ ತ್ರಿಪಿಟಕಗಳನ್ನ ಪಾಲಿ ಭಾಷೆಯಿಂದ ಕನ್ನಡಕ್ಕೆ ಅನುವಾದ ವಿಜಯಪುರದಲ್ಲಿ ಹೊಸದಾಗಿ…

Read More »
ಜಿಲ್ಲೆ

ಸಿಎಂ ಸಿದ್ದರಾಮಯ್ಯ 2.0 ಬಜೆಟ್ ಹೈಲೆಟ್ಸ್

ಪ್ರತಿ ಪದವೀಧರರಿಗೂ 15ಸಾವಿರ ಶಿಷ್ಯ ವೇತನ ನಮ್ಮ ಮೆಟ್ರೋ 44 ಕಿಲೋಮೀಟರ್ ವಿಸ್ತರಣೆ ಈ ವರ್ಷದಿಂದ ಶಿಕ್ಷಣದಲ್ಲಿ ಎಸ್ ಇ ಪಿ ಜಾರಿ ಎಸ್ ಸಿ/ಎಸ್ಟಿ ವಿದ್ಯಾರ್ಥಿಗಳಿಗೆ…

Read More »
ಜಿಲ್ಲೆ

ಸಿಎಂ ಸಿದ್ದರಾಮಯ್ಯ 2.0 ಬಜೆಟ್ ಹೈಲೆಟ್ಸ್

ಕೊಪ್ಪಳ ಜಿಲ್ಲೆ ಅಭಿವೃದ್ದಿಗೆ 187ಕೋಟಿ ರೂ ಅನುದಾನ ಕೆಸಿ ಜನರಲ್ ಆಸ್ಪತ್ರೆ ಆವರಣದಲ್ಲಿ ತಾಯಿ ಮಕ್ಕಳ ಆಸ್ಪತ್ರೆ ನಿರ್ಮಾಣ ಬಜೆಟ್ ಮಂಡನೆ ವೇಳೆ ಕೇಂದ್ರ ಸರ್ಕಾರದ ಮೇಲೆ…

Read More »
ಜಿಲ್ಲೆ

ಸಿಎಂ ಸಿದ್ದರಾಮಯ್ಯ 2.0 ಬಜೆಟ್ ಹೈಲೆಟ್ಸ್

ವಿಮಾನ ನಿಲ್ಧಾಣಗಳ ಆಹಾರ ಪಾರ್ಕ್ ಸ್ಥಾಪನೆ ಆಯ್ದ ಜಿಲ್ಲೆಗಳಲ್ಲಿ ಕಿಸಾನ್ ಮಾಲ್ ಸ್ಥಾಪನೆ ಅಂಗನವಾಡಿ ಕಾರ್ಯಕರ್ತರಿಗೆ ಸ್ಮಾರ್ಟ್ ಫೋನ್ ಮದ್ಯ ಪ್ರಿಯರಿಗೆ ರಾಜ್ಯ ಸರ್ಕಾರ ಶಾಕ್ ಬಿಯರ್…

Read More »
ಜಿಲ್ಲೆ

ಸಿದ್ದು ಗ್ಯಾರಂಟಿ ಬಜೆಟ್: ನೊರೆಂಟು ನಿರೀಕ್ಷೆ! ಯಾರಿಗೆ ಲಾಭ..ಯಾರಿಗೆ ನಷ್ಟ?

ಬೆಂಗಳೂರು: ಇನ್ನು ಎರಡು ತಿಂಗಳಲ್ಲಿ ದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಎಲ್ಲಾ ರಾಜ್ಯಗಳಿಗೂ ಈ ಚುನಾವಣೆ ಮಹತ್ವದ್ದಾಗಿದೆ. ಕೇಂದ್ರದಲ್ಲಿ ಪ್ರಸ್ತುತ ಎನ್ ಡಿ ಎ…

Read More »
ಜಿಲ್ಲೆ

ಭಾವುಕರಾಗಿ ರಾಯ್‌ ಬರೇಲಿ ಕ್ಷೇತ್ರದ ಜನತೆಗೆ ಪತ್ರ ಬರೆದ ಸೋನಿಯಾ ಗಾಂಧಿ

ದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಯಾ ಗಾಂಧಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕಣಕ್ಕಿ ಇಳಿಯುತ್ತಿಲ್ಲ. ಬದಲಾಗಿ ರಾಜಸ್ಥಾನದಿಂದ ಅವರು ರಾಜ್ಯಸಭೆಗೆ ಸ್ಪರ್ಧಿಸುತ್ತಿದ್ದು, ಜೈಪುರದಲ್ಲಿ ನಾಮಪತ್ರ ಕೂಡ…

Read More »
ಕ್ರೈಂ ಸ್ಟೋರಿ

ಜೈಲಿಂದಲೇ ರೌಡಿಯ ಬ್ಲ್ಯಾಕ್ ಮೇಲ್ ಬೆತ್ತಲೆ ಫೋಟೋ ಹೆಸ್ರಲ್ಲಿ ಸುಲಿಗೆ..!

ಬೆಂಗಳೂರು :   ಜೈಲಿನಲ್ಲಿದ್ದರೂ ಕಿರಾತಕ ರೌಡಿಯೊಬ್ಬ ಬ್ಲ್ಯಾಕ್‌ಮೇಲ್‌ ಮಾಡಿದ್ದಾನೆ. ಯುವತಿಯೊಬ್ಬಳ ತಿರುಚಿದ ನಗ್ನ ಫೋಟೋ ಕಳಿಸಿ ಹಣ ನೀಡುವಂತೆ ಪೀಡಿಸಿ ಬೆದರಿಕೆ ಹಾಕಿದ್ದಾನೆ. ರೌಡಿ ಮನೋಜ್ ಅಲಿಯಾಸ್‌…

Read More »
ಜಿಲ್ಲೆ

ಶ್ರೀರಾಮ ಬರೀ ಕಲ್ಲು ವಿವಾದ ಶಾಸಕರ ವಿರುದ್ಧ ಎಫ್ಐಆರ್

ಮಂಗಳೂರು : ಮಂಗಳೂರಿನ ಜೆಪ್ಪುವಿನಲ್ಲಿರುವ ಸೇಂಟ್ ಜೆರೋಸಾ ಆಂಗ್ಲ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಲ್ಲಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇರೆಗೆ ಶಾಲೆ ಬಳಿ ಪ್ರತಿಭಟನೆ…

Read More »
ಜಿಲ್ಲೆ

ಹಾಡಹಗಲೇ ಮನೆಗೆ ನುಗ್ಗಿ ಧಾಂದಲೆ: ಕಾರಣ ಏನು ಅಂತೀರಾ?

ಬೆಂಗಳೂರು :  ಬೆಂಗಳೂರಿನ ಶಾಂತಿನಗರದಲ್ಲಿ ವಾಸವಿರುವ ರಾಜ್ ಕುಮಾರ್ ಎಂಬುವವರ ಮನೆಗೆ ಹಾಡಹಗಲೇ ನುಗ್ಗಿದ ಕಿಡಿಗೇಡಿಗಳು ಮನೆಯ ಕಿಟಕಿ, ಬಾಗಿಲು ಗೋಡೆಗಳನ್ನ ಕಡೆವಿರುವ ಘಟನೆ ನಡೆದಿದೆ. ಮಾಜಿ…

Read More »
ಜಿಲ್ಲೆ

ನಿಗಮ ಮಂಡಳಿಗಳ ಸಾಲ ಸೌಲಭ್ಯ ಅರ್ಜಿ ಶೀಘ್ರ ವಿಲೇವಾರಿಗೆ ಸೂಚನೆ

ಚಿತ್ರದುರ್ಗ : ಪರಿಶಿಷ್ಠ ಜಾತಿ,ಪರಿಶಿಷ್ಟ ಪಂಗಡಗಳಿಗೆ ರಾಷ್ಟ್ರೀಯ ಪರಿಶಿಷ್ಟ ಜಾತಿಗಳ ಆರ್ಥಿಕ ಅಭಿವೃದ್ದಿ ನಿಗಮ ಹಾಗೂ ರಾಷ್ಟ್ರೀಯ ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮಗಳಿಂದ ನೀಡುವ ಸಾಲ ಸೌಲಭ್ಯದ…

Read More »
ರಾಜಕೀಯ

ಹಳೆಯ ಸೇಡು ತೀರಿಸಿಕೊಳ್ಳಲು ಮುಂದಾದ್ರ ಕುಮಾರಸ್ವಾಮಿ? ರಾಜ್ಯಸಭಾ ಅಖಾಡಕ್ಕೆ ಬಿಗ್ ಟ್ವಿಸ್ಟ್, JDSನಿಂದ ಕುಪೇಂದ್ರ ರೆಡ್ಡಿ

ಬೆಂಗಳೂರು : ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದ್ದು, ಕುಪೇಂದ್ರ ರೆಡ್ಡಿ ಅವರನ್ನು 5ನೇ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುತ್ತಿದೆ ಹೆಚ್ಡಿ ಕುಮಾರಸ್ವಾಮಿ ಹೇಳಿದರು. ವಿಧಾನಸೌಧದಲ್ಲಿ ಮಾತನಾಡಿದ…

Read More »
Freedom TV

ಎಲೆಕ್ಟ್ರೋಲ್ ಬಾಂಡ್ ಸುಪ್ರೀಂ ತೀರ್ಪು: ಸತ್ಯಕ್ಕೆ ಸಾವಿಲ್ಲ ಎಂದ ಈಶ್ವರ ಖಂಡ್ರೆ

ಬೆಂಗಳೂರು :  ಫೆ.15: ಎಲೆಕ್ಟ್ರೋಲ್ ಬಾಂಡ್ ಗಳು ಅಸಾಂವಿಧಾನಿಕ ಮತ್ತು ಕೂಡಲೇ ಇದನ್ನು ಸ್ಥಗಿತಗೊಳಿಸಬೇಕು ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿರುವುದನ್ನು ಸ್ವಾಗತಿಸುತ್ತೇನೆ. ಈ ಬಾಂಡ್ ಯೋಜನೆ ಮಾಹಿತಿ…

Read More »
ಆರೋಗ್ಯ

ಕೊಪ್ಪಳದಲ್ಲಿ ನೀರಿನ ಬರ : ಶಾಲೆಗೆ ಚಕ್ಕರ್ ನೀರಿಗೆ ಹಾಜರ್!

ಕೊಪ್ಪಳ: ಬೇಸಿಗೆ ಆರಂಭದಲ್ಲಿಯೇ ಕೊಪ್ಪಳ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಕೊಳವೆಬಾವಿಗಳು ಬತ್ತುತ್ತಿದ್ದು ಒಂದು ಬಿಂದಿಗೆ ನೀರಿಗಾಗಿಯೂ ಜನರು ಪರದಾಡುತ್ತಿದ್ದಾರೆ. ಓದಿಗಿಂತ ಹನಿ ನೀರು ಮುಖ್ಯ…

Read More »
ಕ್ರೈಂ ಸ್ಟೋರಿ

ಪತಿ ಪತ್ನಿ ಜಗಳ : ಕೊಲೆಯಲ್ಲಿ ಅಂತ್ಯ

ಕೋಲಾರ :  ಪತಿ ಪತ್ನಿಯ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ಪತ್ನಿ ಕೆಲಸದಿಂದ ಮನೆಗೆ ಬರುವಾಗ ದಾರಿಯಲ್ಲಿ ಚಾಕುವಿನಿಂದ ಇರಿದು ಕೊಂದಿದ್ದಾನೆ , ಕೋಲಾರ ಜಿಲ್ಲೆಯ ಕೆಜಿಎಫ್‍ ನ…

Read More »
ಜಿಲ್ಲೆ

ರಾಜ್ಯ ಸರ್ಕಾರಕ್ಕೆ ಬಜೆಟ್ ಹ್ಯಾಂಡಲ್ ಮಾಡೋದು ಗೊತ್ತಿಲ್ಲ: ರಾಜ್ಯ ಸಭಾ ಸದಸ್ಯ ಜಗ್ಗೇಶ್ ಹೇಳಿಕೆ‌

ಹುಬ್ಬಳ್ಳಿ : ರಾಜ್ಯ ಕಾಂಗ್ರೆಸ್ ಸರ್ಕಾರ ಅನುದಾನ ವಿಚಾರದಲ್ಲಿ ಕೇಂದ್ರ ರಾಜ್ಯ ಸರ್ಕಾರದ  ಕಡೆ ಬೊಟ್ಟು ಮಾಡುವವರಿಗೆ  ಇಲ್ಲ ,  ರಾಜ್ಯ ಸರ್ಕಾರಕ್ಕೆ ಬಜೆಟ್ ಹ್ಯಾಂಡಲ್ ಮಾಡೋದು…

Read More »
ಜಿಲ್ಲೆ

ನನ್ನ ಅಳಿಯ ರಾಜಕೀಯದಲ್ಲಿ ಕಷ್ಟಪಟ್ಟು ಮೇಲೆ ಬಂದಿದ್ದಾನೆ : ಎಲ್ಲರ ಆರ್ಶೀವಾದ ತುಂಬಾ ಮುಖ್ಯ- ಲಕ್ಷ್ಮೀ ಹೆಬ್ಬಾಳ್ಕರ್.

ಹುಬ್ಬಳ್ಳಿ : ನನ್ನ ಅಳಿಯ ಸದಾ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಬರುತ್ತಿದ್ದಾನೆ. ರಜತ ತಂದೆಯನ್ನು ಕಳೆದುಕೊಂಡ ಅನಾಥ ಮಗ. ಅಧಿಕಾರ ಇಲ್ಲದಿದ್ದರೂ ಸೇವೆ ಮಾಡುತ್ತಾ ಬಂದಿದ್ದಾನೆ, ಅದು…

Read More »
ಜಿಲ್ಲೆ

ಮೋದಿ ಸರ್ಕಾರದ ಸಂಕಲ್ಪವೇ ಶೂನ್ಯ ಭಯೋತ್ಪಾದನೆ : ಪ್ರಹ್ಲಾದ ಜೋಶಿ

ಧಾರವಾಡ: 2014ರ ನಂತರ ನಮ್ಮ ದೇಶದಲ್ಲಿ ಶೇ.75 ರಷ್ಟು ಭಯೋತ್ಪಾದನೆ ಕಡಿಮೆಯಾಗಿದೆ. ನಕ್ಸಲಿಸಂ ಕೂಡ ಶೇ.75 ರಷ್ಟು ಕಡಿಮೆಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.…

Read More »
ರಾಜಕೀಯ

ಬಿಜೆಪಿ ಶಾಸಕರ ಅನುದಾನ ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಹಂಚಿಕೆ; ಮಾಜಿ ಮೇಯರ್ ಶಿವಕುಮಾರ್

ಮೈಸೂರು ; ಸಿಎಂ ತವರಿನಲ್ಲಿ ಬಿಜೆಪಿ ಶಾಸಕರ ಅನುದಾನ ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕೆ ಹಂಚಿಕೆ ಮಾಡಲಾಗಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ಶಿವಕುಮಾರ್ ಆರೋಪ…

Read More »
ರಾಜ್ಯ

ಕೊಪ್ಪಳ ಡಿಸಿಗೆ ಸಿಬಿಐ ಕಂಟಕ!

ಕೊಪ್ಪಳ : ತಪ್ಪು ಮಾಡಿರೋರನ್ನ ದಂಡಿಸಬೇಕಾದ ಜಿಲ್ಲಾ ದಂಡಾಧಿಕಾರಿಗಳೆ ತಪ್ಪು ಮಾಡಿದ್ರಾ…? ಅರಣ್ಯ ಭೂಮಿ ಕಳ್ಳರ ಜೊತೆ ಸ್ವತಃ ಜಿಲ್ಲಾಧಿಕಾರಿಗಳೆ ಶಾಮಿಲಾದ್ರಾ ಎನ್ನುವ ಸಂಶಯಗಳು ಮೂಡ್ತಾಯಿದೆ. ಅದಕ್ಕೆ…

Read More »
ಆಟೋ ಎಕ್ಸ್ ಪೋ

ಓಲಾ ಪ್ರಯಾಣಿಕರೇ ಹುಷಾರ್: ಯಾಮಾರಿಸೋ ಚಾಲಕರಿದ್ದಾರೆ!

ಬೆಂಗಳೂರು : ಅವನೊಬ್ಬ ಕ್ಯಾಬ್ ಚಾಲಕ..ಓಲಾ ಕಂಪನಿಗೆ ಕಾರ್ ಅಟ್ಯಾಚ್ ಮಾಡ್ಕೊಂಡು ಓಡಾಡಿಸುತ್ತಿದ್ದ..ಧಿಡೀರ್ ಶ್ರೀಮಂತಿಕೆಯ ಕನಸು ಕಂಡವನು ತನ್ನ ದೇವರಂತ ಕಸ್ಟಮರ್ಸ್ ಗೆ ಯಾಮಾರಿಸೋಕೆ ಶುರುಮಾಡ್ದ..ಇವನ ಚಾಲಕಿತನ ಹೇಗಿತ್ತು…

Read More »
ಜಿಲ್ಲೆ

ಅಕ್ರಮ ಗೋವು ಸಾಗಾಟ: ಗ್ರಾಮಸ್ಥರು ಮಾಡಿದ್ದೇನು?

ವಿಜಯಪುರ : ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ವೇಳೆ ಗ್ರಾಮಸ್ಥರು ಕಳ್ಳರ ಗ್ಯಾಂಗ್​​ನ್ನು ತಡೆದು ಗೋವುಗಳನ್ನು ರಕ್ಷಣೆ ಮಾಡಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೆಬೇವನೂರು ಗ್ರಾಮದಲ್ಲಿ…

Read More »
ಜಿಲ್ಲೆ

ಬಿಜೆಪಿಗೆ ಜೈ ಎಂದ ಅಶೋಕ್ ಚವಾಣ್: ಅಸಲಿ ಕಾರಣ ಏನು ಗೊತ್ತಾ?

ಮುಂಬೈ: ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಚವಾಣ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ರಾಜ್ಯ ಬಿಜೆಪಿ…

Read More »
ಕ್ರೈಂ ಸ್ಟೋರಿ

ಟಿಕ್ ಟಾಕ್ ಸುಂದರಿ ವಂಚನೆ ಹಿಸ್ಟರಿ: ಹಣಕ್ಕಾಗಿ ಲವ್ ಮಾಡ್ತಾಳೆ ಹುಷಾರ್..!

ಶಿವಮೊಗ್ಗ : ದೇಶದಲ್ಲಿ ಟಿಕ್ ಟಾಕ್ ಬಂದಾಗಿನಿಂದ ತನ್ನ ಅಂದವನ್ನು ತೋರಿಸುತ್ತಾ ರೀಲ್ಸ್ ಮಾಡುತ್ತಿದ್ದ ಹೊಸನಗರದ ಸುಂದರಿ ಸನ್ನಿಧಿಗೆ ಮಲೆನಾಡಿನ ಹುಡುಗರೇ ಟಾರ್ಗೆಟ್ ಆಗಿದ್ದಾರೆ. ತನ್ನ ಸೌಂದರ್ಯದ…

Read More »
ರಾಜಕೀಯ

ಬಂಧಿಸಿರುವ ರೈತರನ್ನ ಬಿಡುಗಡೆ ಮಾಡಿ ಬಡಗಲಪುರ ನಾಗೇಂದ್ರ ಒತ್ತಾಯ

ಮೈಸೂರು ; ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೆಹಲಿ ಚಲೋ ಹಮ್ಮಿಕೊಂಡಿದ್ದ ರೈತರನ್ನು ಬಂಧಿಸಿರುವುದು ಖಂಡನೀಯ. ಬಂಧಿಸಿರುವ ರೈತರನ್ನ ಕೂಡಲೇ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ರಾಜ್ಯ…

Read More »
ಕ್ರೈಂ ಸ್ಟೋರಿ

ಮನಿ ಡಬ್ಲಿಂಗ್ ದಂಧೆ: 5 ಕೋಟಿ ಪಂಗನಾಮ!

ಚಿತ್ರದುರ್ಗ : ಹಣ ದ್ವಿಗುಣ ಮಾಡಿ ಕೊಡುವುದಾಗಿ ನಂಬಿಸಿ ಬರೋಬ್ಬರಿ 4.79 ಕೋಟಿ ಹಣ ವಂಚಿಸಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ವಂಚಕನನ್ನು ಆಂಧ್ರ ಮೂಲದ ಕೋಡೆ ರಮಣಯ್ಯ ಎಂದು…

Read More »
ರಾಜಕೀಯ

ಸಿದ್ದರಾಮಯ್ಯರಿಗೆ ಸುಳ್ಳು ಹೇಳೋದೆ ಕಾಯಕ: ಜೋಶಿ ಗುಡುಗು!

ಹುಬ್ಬಳ್ಳಿ : ಸಿದ್ದರಾಮಯ್ಯ ಸುಳ್ಳು ಹೇಳೋದನ್ನೆ ಕಾಯಕ ಮಾಡಿಕೊಂಡಿದ್ದಾರೆ. ಈ ಮೊದಲು NDRF ಫಂಡ್ ನಲ್ಲಿ ಇಷ್ಟು ಪ್ರಮಾಣದ ಹಣ ನೀಡುತ್ತಿರಲಿಲ್ಲ. ನಾವು ಅಡ್ವಾನ್ಸ್‌ ಹಣ ಕೊಡ್ತೀದ್ದೇವೆ.…

Read More »
ಜಿಲ್ಲೆ

ಪರಿಹಾರ ಕೊಡಿ, ಇಲ್ಲವೇ ಸಾಯಲು ಬಿಡಿ: ರೈತ ಮಹಿಳೆಯರ ಆಗ್ರಹ

ಚಿಕ್ಕೋಡಿ: ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಜಮೀನು ಕಳೆದುಕೊಂಡ ಮಾಸ್ತಿಹೊಳಿ ಗ್ರಾಮದ ರೈತರಿಗೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿ, ರೈತ ಮಹಿಳೆಯರು ಅಧಿಕಾರಿಗಳಿಗೆ ಮುತ್ತಿಗೆ ಹಾಕಿದರು. 50 ವರ್ಷಗಳಿಂದ…

Read More »
ಜಿಲ್ಲೆ

ಬಿಬಿಎಂಪಿ ಆಸ್ತಿ ತೆರಿಗೆ ಬಾಕಿ : ರಾಕ್ ಲೈನ್ ಮಾಲ್​ಗೆ ಬೀಗಮುದ್ರ

ಬೆಂಗಳೂರು : ರಾಕ್ ಲೈನ್ ಮಾಲ್ ನಿಂದ 2011 ರಿಂದ 2022-23 ರವರೆಗೆ ಬಾಕಿ ಉಳಿಸಿಕೊಂಡಿರುವ 11.51 ಕೋಟಿ ರೂ. ಆಸ್ತಿ ತೆರಿಗೆ ಬಾಕಿ ಹಿನ್ನಲೆಯಲ್ಲಿ ಮಾಲ್…

Read More »
ಕ್ರೈಂ ಸ್ಟೋರಿ

ಗಂಡನ ಕಿರಿಕ್, ಅತ್ತೆ ಕಾಟ: ಮಗು ಕೊಂದು ತಾಯಿ ಆತ್ಮಹತ್ಯೆ!

ಕಲಬುರಗಿ : 2 ವರ್ಷದ ಕಂದಮ್ಮಳನ್ನ ಕೊಲೆ ಮಾಡಿ ನೇಣು ಹಾಕಿ, ತಾಯಿ ಕೂಡ ನೇಣಿಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಮರಪಳ್ಳಿ ಗ್ರಾಮದಲ್ಲಿ…

Read More »
ಜಿಲ್ಲೆ

ಎತ್ತಿನಹೊಳೆ ಯೋಜನೆ ಶೀಘ್ರ ಜಾರಿ : ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಭರವಸೆ

ದೀರ್ಘಕಾಲದಿಂದ ನೆನೆಗುದಿಗೆ ಬಿದ್ದಿರುವ ಎತ್ತಿನಹೊಳೆ ಯೋಜನೆಯನ್ನು ಶೀಘ್ರವಾಗಿ ಅನುಷ್ಠಾನ ಗೊಳಿಸಬೇಕೆಂದು ಕೋರಿ ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಅವರು ವಿಧಾನಸಭೆಯಲ್ಲಿ ಗಮನ ಸೆಳೆಯುವ ಸೂಚನೆ…

Read More »
ಜಿಲ್ಲೆ

ದೇವರ ಹೆಸರಲ್ಲಿ ದರೋಡೆ ಮಾಡಿದವರನ್ನ ಬಿಡಲ್ಲ: ಸಚಿವ ಶಿವರಾಜ್ ತಂಗಡಗಿ

ವಿಧಾನ ಪರಿಷತ್: ದೇವರ ಹೆಸರಿನಲ್ಲಿ (ಪರಶುರಾಮ್ ಥೀಮ್ ಪಾರ್ಕ್) ದರೋಡೆ ಮಾಡಿದವರನ್ನು ನಾವು ಬಿಡುವ ಪ್ರಶ್ನೆಯೇ ಇಲ್ಲ, ತಪ್ಪಿಸ್ಥತರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಕನ್ನಡ ಮತ್ತು…

Read More »
ಜಿಲ್ಲೆ

ನಿಖಿಲ್ ಕುಮಾರಸ್ವಾಮಿ ಎಲೆಕ್ಷನ್​ಗೆ ನಿಲ್ಲಲ್ಲ : ಎಚ್​ಡಿ ದೇವೇಗೌಡ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ ಈ ಬಾರಿ ಮತ್ತೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗ್ತಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್​ ವರಿಷ್ಠ ಎಚ್​.ಡಿ .ದೇವೇಗೌಡರು ಅವರು ಇಂದು ತಮ್ಮ…

Read More »
ಜಿಲ್ಲೆ

ಭೂಗಳ್ಳರಿಗೆ ಶಾಕ್ ನೀಡಿದ ಬಿಬಿಎಂಪಿ

ಬೆಂಗಳೂರು : ಭೂಗಳ್ಳರಿಗೆ ಬಿಬಿಎಂಪಿ ಶಾಕ್ ನೀಡಿದ್ದು, 85 ಕೋಟಿ ಮೌಲ್ಯದ ಪಾಲಿಕೆ ಆಸ್ತಿ ವಶ ಪಡಿಸಿಕೊಂಡಿದೆ. ಯಲಹಂಕ ವಲಯ ಬ್ಯಾಟರಾಯನಪುರ ವಿಭಾಗದ ಕೊಡಿಗೇಹಳ್ಳಿ ವಾರ್ಡ್ ವ್ಯಾಪ್ತಿಯ ಕೋತಿಹೊಸಹಳ್ಳಿ…

Read More »
ರಾಜ್ಯ

ಹುಬ್ಬಳ್ಳಿ ನಗರ ಸ್ವಚ್ಚತೆಗಾಗಿ ಬೀದಿಗೆ ಇಳಿದ ವಿದ್ಯಾರ್ಥಿಗಳು

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿನಗರ ನಗರದಲ್ಲಿ ಕಸದ ರಾಶಿ ಕಾಣುತ್ತಿರುವುದನ್ನು ಖಂಡಿಸಿ ಹಾಗೂ ಸ್ವಚ್ಚತೆಗಾಗಿ ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿಗಳು ಬೀದಿಗೆ ಇಳಿದು‌ ಪ್ರತಿಭಟನೆ ನಡೆಸಿ ಪಾಲಿಕೆ…

Read More »
ರಾಜಕೀಯ

SC/ST ಉದ್ಯಮಿಗಳನ್ನ ಕಡೆಗಣಿಸ್ತಾ ಸರ್ಕಾರ.?

ಬೆಂಗಳೂರು :   ದಲಿತರ ಪರವಾಗಿ ಸರಕಾರ ವಿವಿಧ ಯೋಜನೆಗಳನ್ನು ರೂಪಿಸಿದರೂ ಅನುಷ್ಠಾನಕ್ಕೆ ಬರುತ್ತಿಲ್ಲ. ಇನ್ನು ದಲಿತ ಉದ್ದಿಮೆದಾರರಿಗೆ ಮೀಸಲಾದ ಸ್ಥಳವನ್ನು ಅಧಿಕಾರಿಗಳು ಉಳ್ಳವರಿಗೆ ನೀಡುವ ಮೂಲಕ ದಲಿತರನ್ನು…

Read More »
ಆಟೋ ಎಕ್ಸ್ ಪೋ

ಸರ್ಕಾರ ಬದಲಾದ್ರೆ ಕಾರು ಬದಲಾಗುತ್ತೆ,,! ಹೊಸ ಕಾರು ರೋಡಿಗೆ ಹಳೆ ಕಾರು ಶೆಡ್ಡಿಗೆ

ಆಟೋ ಎಕ್ಸ್ ಪೋ  : ಕೆಲ ವಾರಗಳ ಹಿಂದಷ್ಟೇ ರಾಜ್ಯ ಸರ್ಕಾರದ ಸಚಿವರ ಪ್ರಯಾಣಕ್ಕಾಗಿ 33 ಹೊಸ ಇನ್ನೊವಾ ಕ್ರಸ್ಟಾ ಹೈ ಬ್ರೀಡ್ ಕಾರನ್ನು ಖರೀದಿಸಿತ್ತು. ಸುಮಾರು…

Read More »
ಆರೋಗ್ಯ

ಬೆಂಗಳೂರಿನ ಜಯನಗರದಲ್ಲಿ ಐಸ್ ಕ್ರೀಂ ಸವಿದ ಬ್ರಿಟನ್ ಪ್ರಧಾನಿ ಪತ್ನಿ!

ಬೆಂಗಳೂರು: ಇನ್ಫೋಸಿಸ್ ಸಂಸ್ಥಾಪಕ ಎನ್‌.ಆರ್ ನಾರಾಯಣ ಮೂರ್ತಿ ಮತ್ತು ಅವರ ಮಗಳು ಬ್ರಿಟನ್‌ನ ಪ್ರಥಮ ಮಹಿಳೆ ಅಕ್ಷತಾ ಮೂರ್ತಿ ಅವರು ಒಟ್ಟಿಗೆ ಕುಳಿತು ಸಾಮಾನ್ಯರಂತೆ ಐಸ್‌ಕ್ರೀಂ ಸವಿಯುತ್ತಿರುವ…

Read More »
ಕ್ರೈಂ ಸ್ಟೋರಿ

ರಿವೀಲ್ ಆಯ್ತು ಕುಣಿಗಲ್ ಶಿಕ್ಷಕನ ಕೊಲೆ ರಹಸ್ಯ : ಪ್ರೀತಿಗಾಗಿ ಪತ್ನಿ ಮತ್ತು ಮಗಳೇ ಕೊಟ್ಟಿದ್ರು ಸುಪಾರಿ

ತುಮಕೂರು:  ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಕುಳಿನಂಜಯ್ಯನ ಪಾಳ್ಯದಲ್ಲಿ ಕಳೆದ ಶುಕ್ರವಾರ ರಾತ್ರಿ ನಡೆದಿದ್ದ ಅತಿಥಿ ಶಿಕ್ಷಕ ಮರಿಯಪ್ಪ ಅವರ ಬರ್ಬರ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್…

Read More »
Freedom TV

ಗುತ್ತಿಗೆದಾರರ ಸಮಸ್ಯೆಗೆ ಕ್ರಮ: ಸಿದ್ದರಾಮಯ್ಯ ಸರ್ಕಾರಕ್ಕೆ ಅಭಿನಂದನೆ

ಬೆಂಗಳೂರು : ವಿವಿಧ ಇಲಾಖೆಗಳಲ್ಲಿ ಉಳಿದಿರುವ ಬಾಕಿ ಮೊತ್ತವನ್ನು ಬಿಡುಗಡೆ ಮಾಡಲು ಕ್ರಮ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ವಿವಿಧ ಇಲಾಖೆಗಳ…

Read More »
ಜಿಲ್ಲೆ

ಫೋಟೋಗಾಗಿ ಕೈ ಕಾರ್ಯಕರ್ತರ ಮಾರಾಮಾರಿ

ಕೋಲಾರ : ಇಂದು ಕಾಂಗ್ರೆಸ್ ಕಚೇರಿಯಲ್ಲಿ ಕರೆಯಲಾಗಿದ್ದ ಬೂತ್ ಮಟ್ಟದ ಏಜೆಂಟರ್ ಸಭೆಯಲ್ಲಿ ಕಾರ್ಯಕರ್ತರು ಮತ್ತು ಮುಖಂಡರ ನಡುವೆ ಹೊಡೆದಾಟ ನಡೆದಿದೆ. ನಾಯಕರ ಫೋಟೋ ಹಾಕದೆ ತಾರತಮ್ಯ…

Read More »
Freedom TV

ಡಿಸಿಎಂ ಡಿಕೆ ಶಿವಕುಮಾರ್, ಸಚಿವ ಮಧು ಬಂಗಾರಪ್ಪ ವಿರುದ್ಧ ಜೆಡಿಎಸ್​ನಿಂದ ದೂರು

ಬೆಂಗಳೂರು : ಅಧಿಕಾರ ದುರುಪಯೋಗ ಮಾಡಿಕೊಂಡು ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಷಲಾಯಿಸುವಂತೆ ಪ್ರಭಾವ ಬೀರುತ್ತದ್ದಾರೆ ಎಂದು ಮುಖ್ಯ ಚುನಾವಣಾ ಅಧೀಕಾರಿಗಳಿಗೆ ಜೆಡಿಎಸ್ ದೂರು ಸಲ್ಲಿಸಿದೆ.…

Read More »
ರಾಜಕೀಯ

ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ ; ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯಪಾಲರ ಭಾಷಣದಲ್ಲಿ ಉಪ್ಪು ಹುಳಿ ಖಾರ ಏನೂ ಇಲ್ಲ. ಇದೊಂದು ಜಾಹೀರಾತುಗಳಿಂದ ನಡೆಯುತ್ತಿರುವ ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ. ಅಲ್ಲದೆ ಒಂದು…

Read More »
ರಾಜಕೀಯ

ಬಿಜೆಪಿಗೆ ಮತ್ತೆ ಮುಜುಗರ ತಂದ ಎಸ್.ಟಿ.ಎಸ್ : “ಕೈ” ಅಭ್ಯರ್ಥಿ ಪರ ಸೋಮಶೇಖರ್ ಪ್ರಚಾರ!

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿ ಪರ ಬಹಿರಂಗ ಪ್ರಚಾರ ಮಾಡಿದ್ದಾರೆ..ಇದರಿಂದ ಬಿಜೆಪಿ ಮುಜುಕ್ಕರಕ್ಕೊಳಗಾಗಿದೆ.ಯಶವಂತಪುರ ಕ್ಷೇತ್ರದ ಶಿಕ್ಷಕರ ಜೊತೆ…

Read More »
ರಾಜ್ಯ

ಡೆತ್ ನೋಟ್ ಬರೆದಿಟ್ಟು ಕಾಂಗ್ರೆಸ್ ಮುಖಂಡ, ವೈದ್ಯ ಶಶಿಧರ್ ಹಟ್ಟಿ ಆತ್ಮಹತ್ಯೆ

ಗದಗ: ಕಾಂಗ್ರೆಸ್​ ಮುಖಂಡ ಶಶಿಧರ್ ಹಟ್ಟಿ ಅವರು ಲುಂಗಿಯಿಂದ ನೇಣು ಹಾಕಿಕೊಂಡು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗದಗ ಜಿಲ್ಲೆಯ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಈ ಘಟನೆ…

Read More »
ರಾಜ್ಯ

ಸ್ಪೀಕರ್ ಯುಟಿ ಖಾದರ್‌ಗೆ ಬಂತು ಐಶಾರಾಮಿ ಕಾರು! 360 ಡಿಗ್ರಿ ಕ್ಯಾಮೆರಾ, LED ಲೈಟ್, ಬೆಲೆ ಎಷ್ಟು ಗೊತ್ತಾ?

ಬೆಂಗಳೂರು : ರಾಜ್ಯ ವಿಧಾನಸಭೆ ಸ್ಪೀಕರ್‌ ಯುಟಿ ಖಾದರ್‌ ಅವರಿಗೆ ಹೊಸ ಐಷಾರಾಮಿ ಕಾರು ಬಂದಿದೆ. ಟೊಯೊಟಾ ಫಾರ್ಚೂನರ್‌ ಕಾರು ಇದಾಗಿದ್ದು, ಹಲವು ವಿಶೇಷತೆಗಳನ್ನು ಹೊಂದಿದೆ. 360…

Read More »
ರಾಜ್ಯ

ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಭೂಪೇಂದ್ರ ಯಾದವ ನಡೆ ನೋವು ತಂದಿದೆ; ವಿರೇಶ ಸೊಬರದಮಠ

ಹುಬ್ಬಳ್ಳಿ ; ಮಹದಾಯಿ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಅರಣ್ಯ ಇಲಾಖೆಯ ಮಂತ್ರಿಯವರು ನೀಡಬೇಕಾದ ಅನುಮತಿಯನ್ನು ಈಗ ರದ್ದು ಮಾಡಿದ್ದು, ಕೇಂದ್ರ ಮಂತ್ರಿ ಭೂಪೇಂದ್ರ ಯಾದವರ ಈ ನಡೆಯಿಂದ…

Read More »
ಸುದ್ದಿ

ಮೋದಿ ಸರ್ಕಾರದ ವಿರುದ್ಧ ಅನ್ನದಾತರ ಕಹಳೆ: ದೆಹಲಿಯ ಸುತ್ತ ಪೊಲೀಸ್ ಚಕ್ರವ್ಯೂಹ ರಚನೆ

ದೆಹಲಿ: ಕೃಷಿ ಉತ್ನನ್ನಗಳಿಗೆ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರೈತರು ಪಟ್ಟು ಹಿಡಿದಿದ್ದಾರೆ. ಕೇಂದ್ರ ಸರ್ಕಾರದ ನಿಲುವಿನ ಬಗ್ಗೆ ಕೆರಳಿ ಕೆಂಡಕಾರಿರುವ ನೇಗಿಲಯೋಗಿಗಳಿಂದು ದೆಹಲಿ…

Read More »
ಕ್ರೈಂ ಸ್ಟೋರಿ

ಸಹೋದರಿಯನ್ನು ಯಾಕೆ ಚುಡಾಯಿಸುತ್ತೀರಿ ಎಂದಿದ್ದಕ್ಕೆ ಅಣ್ಣನ ಮೇಲೆ ಹಲ್ಲೆ

ಗದಗ: ಕಾನೂನು ಸಚಿವರ ತವರಲ್ಲೆ ಕಾನೂನಿಗೆ ಬೆಲೆ ಇಲ್ಲದಂತಾಗಿದೆ. ಗದಗ-ಬೆಟಗೇರಿ ಅವಳಿ ನಗರದಲ್ಲಿ ಫುಡಿ ರೌಡಿಗಳ ಅಟ್ಟಹಾಸ ನಡೆದಿದೆ. ಕಿಡೆಗೇಡಿಗಳ ಗುಂಪೊಂದು 20ವರ್ಷದ ಯುವಕನ್ನು ಅಟ್ಟಾಡಿಸಿ ಹಲ್ಲೆ…

Read More »
ರಾಜ್ಯ

ಬಜೆಟ್‌ಗೂ ಮೊದಲೇ ಕೈ ಸರ್ಕಾರಕ್ಕೆ ಪ್ರತಿಭಟನೆಯ ಬಿಸಿ ; ಅಂಗನವಾಡಿ, ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

ಬೆಂಗಳೂರು: ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯುತ್ತಿದ್ದರೆ ಇತ್ತ ಬೆಂಗಳೂರಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೂ ಪ್ರತಿಭಟನೆಯ ಬಿಸಿ ತಟ್ಟಲಿದೆ. ವಿಧಾನಮಂಡಲದ ಬಜೆಟ್ ಅಧಿವೇಶನದ ಸಂದರ್ಭದಲ್ಲಿಯೇ ಆಶಾ…

Read More »
ರಾಜಕೀಯ

ರಾಮನಗರದಲ್ಲಿ ಶಿಕ್ಷಕರಿಗೆ ಹಂಚಿದ ಗಿಫ್ಟ್ ಫೋಟೋ ವೈರಲ್

ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಹಣ , ಬೆಳ್ಳಿಯ ಆಭರಣದ ಆಮಿಷದ ಹೊಳೆ ಹರಿಯುತ್ತಿದೆ‌.. ಪ್ರತಿ ಶಿಕ್ಷಕರಿಗೆ 25 ಸಾವಿರದಿಂದ 30 ಸಾವಿರ ಮೌಲ್ಯದ ಗಿಫ್ಟ್ ಹಂಚಿಕೆ…

Read More »
ರಾಜಕೀಯ

ಅಥಣಿಯಲ್ಲಿ ಕುಮಠಳ್ಳಿ V/S ಲಕ್ಷ್ಮಣ ಸವದಿ ಕ್ರೆಡಿಟ್ ವಾರ್

ಬೆಳಗಾವಿ : ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಲಕ್ಷ್ಮಣ ಸವದಿ ಅಥಣಿ ಮತಕ್ಷೇತ್ರದ ಶಾಸಕರಗಿ ಆಯ್ಕೆಯಾದರು. ಮಾಜಿ ಶಾಸಕ ಮಹೇಶ ಕುಮಠಳ್ಳಿ ಸೋಲಿಸಿ ಶಾಸಕರಾದ ಸವದಿ ಹಾಗೂ…

Read More »
ಕ್ರೈಂ ಸ್ಟೋರಿ

ಮೂರು ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ದೂರು ದಾಖಲು:

 ಮೈಸೂರು : ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಭ್ರೂಣ ಹತ್ಯೆ ಪ್ರಕರಣ ಕುರಿತಂತೆ ಸ್ಕ್ಯಾನಿಂಗ್ ಸೆಂಟರ್ ಗಳನ್ನು ಪರಿಶೀಲಿಸಿದ ಸಂದರ್ಭದಲ್ಲಿ ಕೆ.ಆರ್.ಪೇಟೆ ತಾಲ್ಲೂಕು-01, ನಾಗಮಂಗಲ ತಾಲ್ಲೂಕು-02 ಸ್ಕ್ಯಾನಿಂಗ್ ಸೆಂಟರ್…

Read More »
Freedom TV

ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಿಂದ ಬಡತನ ಕುಟುಂಬಗಳು ಮುಕ್ತ

ಬೆಂಗಳೂರು : ರಾಜ್ಯದ ವಿಧಾನಮಂಡಲದ ಉಭಯಸದನಗಳನ್ನು ಉದ್ದೇಶಿಸಿ ಮಾನ್ಯ ರಾಜ್ಯಪಾಲರು ಇಂದು ಮಾಡಿದ ಭಾಷಣವು ನಮ್ಮ ರಾಜ್ಯವು ಪ್ರಗತಿಯತ್ತ ಮುನ್ನಡೆಯುತ್ತಿರುವ ಮುನ್ನೋಟವಾಗಿದೆ. ರಾಜ್ಯ ಸರ್ಕಾರವು ತಂದ ಗ್ಯಾರಂಟಿ…

Read More »
ಸಿನಿಮಾ

Ui ಸಿನಿಮಾ ತಂಡದಿಂದ ಬಿಗ್ ಸರ್ಪ್ರೈಸ್

ಬೆಂಗಳೂರು : ಉಪೇಂದ್ರ ಅಂದರೆ ಯಾವಾಗಲೂ ಹೊಸದಾಗಿ ಯೋಚನೆ ಮಾಡುತ್ತಿರುತ್ತಾರೆ. ವ್ಯಾಲೆಂಟೈನ್ಸ್ ಡೇಯಂದು ಅಂದರೆ ಇದೇ ಫೆಬ್ರವರಿ 14ರಂದು ಯುಐ ಸಿನಿಮಾದ ಫಸ್ಟ್ ಸಿಂಗಲ್ ಪ್ರೋಮೋವನ್ನ ಚಿತ್ರತಂಡ…

Read More »
ರಾಜಕೀಯ

ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ,ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು, ಭೋಪಾಲ್ ನಲ್ಲಿ ಬಂಧಿಸಿದ್ದಾರೆ ..

ಬೆಂಗಳೂರು : ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ಕ್ರಮ ಅತ್ಯಂತ ಖಂಡನೀಯ. ಬಂಧಿಸಲಾದ ರಾಜ್ಯದ ನಮ್ಮ…

Read More »
ರಾಜ್ಯ

ಹುಬ್ಬಳ್ಳಿಯ ತೋಳನಕೆರೆ ವೃತ್ತದಲ್ಲಿ ಪುನೀತ್ ಪುತ್ಥಳಿ‌ ನಿರ್ಮಾಣಕ್ಕೆ ಅಗ್ರಹ

ಹುಬ್ಬಳ್ಳಿ; ಹುಬ್ಬಳ್ಳಿಯ ತೋಳಲನಕೆರೆ ವೃತ್ತದಲ್ಲಿ ಕರ್ನಾಟಕ ರತ್ನ ಡಾ.ಪುನೀತ್​ ರಾಜಕುಮಾರವರ ಪುತ್ಥಳಿ ನಿರ್ಮಾಣ ಹಾಗೂ ರಸ್ತೆಗೆ ಪುನೀತ್​ ಹೆಸರನ್ನ ನಾಮಕರಣಕ್ಕೆ ಅಗ್ರಹಿಸಿ ಹುಬ್ಬಳ್ಳಿಯಲ್ಲಿ ಅಪ್ಪು ಅಭಿಮಾನಿಗಳು ಪ್ರತಿಭಟನೆ…

Read More »
ಮನರಂಜನೆ

ಡಿ ಬಾಸ್ ಬೆಳ್ಳಿ ಪರ್ವ..25 ವರ್ಷ ಜರ್ನಿ ಶ್ರೀರಂಗನ ನೆಲೆಯಲ್ಲಿ ಡಿ-25 ಸಂಭ್ರಮ

ಬೆಂಗಳೂರು : ಸ್ನೇಹಿತರ ಕಷ್ಟಕ್ಕೆ ಸ್ಪಂದಿಸುವ ಗುಣ, ಸಹಾಯ ಹಸ್ತದಿಂದಲೇ ಎಲ್ಲರಿಗೂ ಅತ್ಯಾಪ್ತರಾಗುವ ದರ್ಶನ್ ತೂಗುದೀಪ ಅವರು ಲೈಟ್‌ ಬಾಯ್ ಆಗಿ ಚಿತ್ರರಂಗಕ್ಕೆ ಕಾಲಿಟ್ಟು, ಅಲ್ಲಿಂದ ‘ಕಾಟೇರ’…

Read More »
ಕ್ರೈಂ ಸ್ಟೋರಿ

ದೇವದುರ್ಗ ಶಾಸಕಿ ಕರೆಮ್ಮ ಗುಡುಗು..! ಪೇದೆ ಮೇಲೆ ಹಲ್ಲೆ…ಅಸಲಿಯತ್ತೇನು..?

ರಾಯಚೂರು : ಅಕ್ರಮ ಮರಳು ಸಾಗಣೆ ಟ್ರಾಕ್ಟರ್ ಜಪ್ತಿ ಮಾಡಿದ್ದಕ್ಕೆ ಶಾಸಕರ ಪುತ್ರ , ಆಪ್ತ ಸಹಾಯಕರು ಸೇರಿ, ಪೇದೆಯನ್ನು ಪ್ರವಾಸಿ ಮಂದಿರಕ್ಕೆ ಕರೆಸಿ ಹಲ್ಲೆ ಮಾಡಿದ್ದಾರೆ.…

Read More »
ರಾಜ್ಯ

ವಿಜಯಪುರ ; BSNL ಮ್ಯಾನೇಜರ್ ಕಾರ್ ಜಪ್ತಿ..!

ವಿಜಯಪುರ : ಭಾರತ ಸಂಚಾರ ನಿಗಮ ಲಿಮಿಟೆಡ್ ಜನರಲ್ ಮ್ಯಾನೇಜರ್ ಬಳಕೆ ಮಾಡುತ್ತಿದ್ದ ಕಾರ್ ಜಪ್ತಿ ಮಾಡಲಾಗಿದೆ. ಬಿಎಸ್ಎನ್ಎಲ್ ನಿಂದ ನೀಡಿದ್ದ ಕಾರಿನ ಬದಲಾಗಿ ಬೇರೆ ಕಾರು…

Read More »
#Exclusive News

ಬೆಂಗಳೂರು ಕೃಷಿ ವಿವಿ ವಿಭಜನೆ ಕಸರತ್ತು : ಸಿಎಂ ಸಿದ್ದರಾಮಯ್ಯಗೆ ಡಿಸಿ ತಮ್ಮಣ್ಣ ಪತ್ರ.!

ಬೆಂಗಳೂರು ಕೃಷಿ ವಿವಿ ಒಂದಿಲ್ಲೊಂದು ವಿವಾದಕ್ಕೆ ಗುರಿಯಾಗುತ್ತಲೇ ಇರುತ್ತದೆ. ಇದೀಗ ಕೃಷಿ ವಿವಿ ವಿಭಜನೆ ಕುರಿತಂತೆ ಸಾಕಷ್ಟು ಪರ ವಿರೋಧದ ಚರ್ಚೆಗಳು ಪ್ರಾರಂಭವಾಗಿವೆ. ಕೃಷಿ ವಿವಿ ವಿಭಜನೆಯನ್ನು…

Read More »
ರಾಜ್ಯ

ರೈತರ ಜಮೀನಿನಲ್ಲಿ ಪಾವರ್ ಗ್ರಿಡ್ ಸ್ಥಾಪನೆ ವಿರೋಧಿಸಿ ರೈತರ ಪ್ರೊಟೆಸ್ಟ್​

ಬೀದರ್ : ರೈತರ ಜಮೀನಿನಲ್ಲಿ ಪಾವರ್ ಗ್ರಿಡ್ ಸ್ಥಾಪನೆ ವಿರೋಧಿಸಿ ರೈತರ ಪ್ರತಿಭಟನೆ ನಡೆಸಿದರು. ಬೀದರ್​ ಜಿಲ್ಲೆಯ ಔರಾದ್​ ತಾಲೂಕಿನ ಡೋಗರ್​​​ಗಾಂವ್ ಗ್ರಾಮದ ರೈತರಿಂದ ಜಿಲ್ಲಾಧಿಕಾರಿ ಕಚೇರಿ…

Read More »
ಕ್ರೈಂ ಸ್ಟೋರಿ

ಬಿಎಂಟಿಸಿ ಆಯ್ತು ಈಗ ಕೆ ಎಸ್ ಆರ್ ಟಿಸಿ ಸರದಿ ಬೆಂಗಳೂರಿನಲ್ಲಿ ಕಿಲ್ಲರ್ ಕೆ ಎಸ್ ಆರ್ ಟಿಸಿಗೆ ವ್ಯಕ್ತಿ ಬಲಿ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಿಲ್ಲರ್ ಬಿಎಂಟಿಸಿಯ ಬಳಿಕ ಕೆಎಸ್‌ಆರ್‌ಟಿಸಿಯ ಸರದಿ ಆರಂಭವಾಗಿದೆ. ಯಶವಂತಪುರ ಮೆಟ್ರೋ ನಿಲ್ದಾಣದ ಬಳಿ KSRTC ಬಸ್ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ. ರಸ್ತೆಯ…

Read More »
ಜಿಲ್ಲೆ

ರಾಜ್ಯ ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಾತು

ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಾಗಿದ್ದು ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾತನಾಡಿದರು.ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೇಂದ್ರಕ್ಕೆ…

Read More »
ರಾಜಕೀಯ

ಸರ್ಕಾರದ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿಯಾಗಿವೆ ; ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು: ಇಂದಿನಿಂದ ರಾಜ್ಯ ಬಜೆಟ್ ಅಧಿವೇಶನ ಪ್ರಾರಂಭವಾಗಿದ್ದು ಉಭಯ ಸದನಗಳನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮಾತನಾಡಿದರು.ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ಸಂಗ್ರಹಿಸಿ ಕೇಂದ್ರಕ್ಕೆ…

Read More »
ಜ್ಯೋತಿಷ್ಯ

ಹೇಗಿದೆ ಈ ವಾರ ನಿಮ್ಮ ಭವಿಷ್ಯ: ಶುಭ-ಅಶುಭ ಫಲ!

ಮೇಷ ರಾಶಿ : ಇದು ಫೆಬ್ರವರಿ ತಿಂಗಳ ಎರಡನೇ ವಾರವು ಇದಾಗಿದೆ. ನಿಮ್ಮ ರಾಶಿಯಲ್ಲಿ ಗುರುವು ಸ್ಥಿತನಾಗಿದ್ದು, ದುರ್ಬಲನಲ್ಲದಿದ್ದರೂ ಅತಿಯಾದ ಬಲವಂತೂ ಇಲ್ಲ. ಆದ ಕಾರಣ ಶುಭಫಲವೂ…

Read More »
ಕ್ರಿಕೆಟ್

ಸೌರವ್ ಗಂಗೂಲಿ ಮೊಬೈಲನ್ನೇ ಕದ್ದರು: ಡೇಟಾ ಸೋರಿಕೆ ಚಿಂತೆಯಲ್ಲಿ ಮಾಜಿ ನಾಯಕ !!

Cricket : ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರ ಮೊಬೈಲ್ ಫೋನ್ ಕಳವಾಗಿದ್ದು, ಪೋನ್ನಲ್ಲಿದ್ದ ಡಾಟಾ ಸಂರಕ್ಷಣೆಗಾಗಿ ಪೊಲೀಸರಿಗೆ…

Read More »
ಕ್ರೈಂ ಸ್ಟೋರಿ

ತೊಟ್ಟಿಲಲ್ಲಿ ಮಲಗಬೇಕಿದ್ದ ಮಗು ಓವನ್ ನಲ್ಲಿ: ಸ್ವಿಚ್ ಹಾಕಿದ್ದೇ ಬೆಂದು ಹೋಯ್ತು!

ಅಮೆರಿಕ :  ಆಕೆ ಅದಿನ್ನೆಂಥಾ ಕ್ರೂರಿ ತಾಯಿ ಇರಬೇಕು ಹೇಳಿ.. ಅದೇನು ಬೇಕಂತ ಮಾಡಿದಳೋ..ಅಥವಾ ಅವಳು ಮಾನಸಿಕ ಅಸ್ವಸ್ಥಳೋ ಗೊತ್ತಿಲ್ಲ. ಒಂದು ತಿಂಗಳ ಮಗು ಓವನ್ ಒಳಗೆ…

Read More »
ಜಿಲ್ಲೆ

ರಾಜ್ಯ ಬಿಟ್ಟು ನನ್ನನ್ನು ಏಕೆ ಕಳಿಸ್ತೀರಿ,ನಾನು ಇಲ್ಲೇ ಇರೋಣ ಅಂದ್ಕೊಂಡಿದ್ದೇನೆ ಎಚ್‌ಡಿ ಕುಮಾರಸ್ವಾಮಿ ಅಚ್ಚರಿ ಹೇಳಿಕೆ

ಹಾಸನ : ಲೋಕಸಭಾ ಚುನಾವಣೆಗೆ ನಾನು ಸ್ಪರ್ಧೆ ಮಾಡಬೇಕು ಅಂತ ನಿಮಗೆ ಆಸೆ ಇದೆಯಾ? ರಾಜ್ಯ ಬಿಟ್ಟು ನನ್ನ ಏಕೆ ಕಳಿಸ್ತೀರಿ. ನಾನು ರಾಜ್ಯದಲ್ಲಿ ಇರೋಣ ಅಂತ…

Read More »
ಕ್ರಿಕೆಟ್

ಭಾರತದ ಮುಡಿಗೆ ವಿಶ್ವಕಪ್? ಭವಿಷ್ಯ ನುಡಿಯುತ್ತಿದೆ ಹೀಗೊಂದು ಕಾಕತಾಳೀಯ

Cricket : ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ವಿಶ್ವಕಪ್ ಫೈನಲ್​ನಲ್ಲಿ ಮೂರನೇ ಬಾರಿಗೆ ಮುಖಾಮುಖಿಯಾಗುತ್ತಿವೆ. ಈ ಹಿಂದೆ ಅಂದರೆ 2012 ಮತ್ತು 2018ರಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ…

Read More »
ಜಿಲ್ಲೆ

ಬೆಸ್ತರ ಸಮುದಾಯಕ್ಕೆ ಸರ್ಕಾರದಿಂದ ಭೂಮಿ ಕೊಡುವ ಭರವಸೆ ನೀಡಿದ ಮಾಜಿ ಸಚಿವ ಹೆಚ್. ಆಂಜ‌ನೇಯ

ಚಿತ್ರದುರ್ಗ : ಬೆಸ್ತರ ಸಮುದಾಯಕ್ಕೆ ಸರ್ಕಾರದಿಂದ ಎಕರೆಗಳಷ್ಟು ಜಾಗವನ್ನು ಮಂಜೂರು ಮಾಡಿಸುತ್ತೇವೆ ಎಂದು ಮಾಜಿ ಸಚಿವ ಹೆಚ್. ಆಂಜನೇಯ ಹೇಳಿದರು. ಅವರು ಚಿತ್ರದುರ್ಗದಲ್ಲಿ ನೆಡೆದ ಗಂಗಾಂಬಿಕ ಸಮುದಾಯ…

Read More »
ರಾಜಕೀಯ

ಸುತ್ತೂರು ಬಳಿಕ ಚಾಮುಂಡೇಶ್ವರಿ ದರ್ಶನ ಪಡೆದ ಅಮಿತ್ ಶಾ

ಮೈಸೂರು ; ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸುತ್ತೂರು ಭೇಟಿ ಬಳಿಕ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆದು ಪೂಜೆ ಸಲ್ಲಿಸಿದ್ದಾರೆ. ಚಾಮುಂಡಿ…

Read More »
ರಾಜಕೀಯ

ಅಮಿತ್​ ಶಾ ಬರಿಗೈಯಲ್ಲಿ ರಾಜ್ಯಕ್ಕೆ ಬಂದಿದ್ದಾರೆ : ಸಿಎಂ ಸಿದ್ದರಾಮಯ್ಯ ಗುಡುಗು

ಬೆಂಗಳೂರು : ಕೇಂದ್ರದ ಗೃಹ ಸಚಿವ ಅಮಿತ್​ ಶಾ ಬರಿಗೈಯಲ್ಲಿ ರಾಜ್ಯಕ್ಕೆ ಬಂದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಅಮಿತ್​ ಶಾ ರಾಜ್ಯ ಪ್ರವಾಸ ವಿಚಾರವಬಾಗಿ…

Read More »
ರಾಜ್ಯ

KSRTC ಬಸ್‌ಗೆ ಗುದ್ದಿದ ಲಾರಿ; ರಕ್ತದ ಮಡುವಿನಲ್ಲಿ ನರಳಾಡಿದ ಮಹಿಳೆ

ಬೆಂಗಳೂರು: ಲಾರಿ ಹಾಗೂ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿರೋ ಘಟನೆ ಹೊರವಲಯದ ಹೊಸಕೋಟೆ ಬಳಿ ನಡೆದಿದೆ. ವೇಗವಾಗಿ ಬಂದ ಲಾರಿ ಬಸ್​ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.…

Read More »
ರಾಜ್ಯ

ಶಾಸಕ ಭರತ್ ರೆಡ್ಡಿ ಕಚೇರಿ ಮೇಲೆ 2 ದಿನವೂ ಇಡಿ ದಾಳಿ

ಬಳ್ಳಾರಿ: ನಗರ ಶಾಸಕ ನಾರಾ ಭರತ್ ರೆಡ್ಡಿ ಅವರ ಇಲ್ಲಿನ ಗಾಂಧಿನಗರದಲ್ಲಿನ ರಾಘವೇಂದ್ರ ಎಂಟರ್ಪ್ರೈಸಸ್ ನ ಪ್ರಧಾನ ಕಚೇರಿ ಮೇಲೆ ನಡೆದಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳ…

Read More »
ರಾಜಕೀಯ

ಸಿಎಂ ಸಿದ್ದು ತವರಲ್ಲಿ ಅಮಿತ್​​ ಶಾ ಅಬ್ಬರದ ಭಾಷಣ

ಮೈಸೂರು : ನಂಜನಗೂಡು ತಾಲೂಕಿನ ಸುತ್ತೂರಿನಲ್ಲಿ ನಡೆಯುತ್ತಿರುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಕೇಂದ್ರದ ಗೃಹ ಸಚಿವ ಅಮಿತ್​ ಶಾ ಭಾಗಿಯಾಗಿದರು. ಈ ವೇಳೆ ಅಯೋಧ್ಯೆಯ ಬಾಲ ರಾಮನ…

Read More »
ರಾಜ್ಯ

ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ; ಇಬ್ಬರ ಬಂಧನ

ಹುಬ್ಬಳ್ಳಿ ; ಪಡಿತರ ಅಕ್ಕಿ‌ಯನ್ನು ಅಕ್ರಮವಾಗಿ ಖರೀದಿ ಮಾಡಿ ಸಾಗಿಸುತ್ತಿದ್ದ ಲಾರಿ ಸಮೇತ ಇಬ್ಬರು ಚಾಲಕರನ್ನು ಹಳೇ ಹುಬ್ಬಳ್ಳಿ ಮುಸ್ತಾನಸೋಫಾದ ಕೇಶ್ವಾಪುರದ ಬಳಿ ಹುಬ್ಬಳ್ಳಿಯ ಸಿಸಿಬಿ ಪೊಲೀಸರು…

Read More »
ರಾಜಕೀಯ

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ‘ಗ್ಯಾರಂಟಿ’ ನಿಲ್ಲಿಸಿ ; ಕೇಂದ್ರ ಸರ್ಕಾರಕ್ಕೆ ಸಿಎಂ ಸವಾಲು

ಬೆಂಗಳೂರು : ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಜಾರಿಯಲ್ಲಿರುವ ಎಲ್ಲಾ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಿ, ನಿಮ್ಮ ದಮ್ಮು ತಾಖತ್​​ ತೋರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು…

Read More »
ರಾಜ್ಯ

ಕ್ರೀಡಾ ಮಹೋತ್ಸವದಲ್ಲಿ ಶಾಸಕ ಎಂ ಆರ್‌ ಪಾಟೀಲ್ ಭರ್ಜರಿ ಸ್ಟೆಪ್

ಹುಬ್ಬಳ್ಳಿ : ಧಾರವಾಡ ಸಂಸದ ಪ್ರಹ್ಲಾದ್ ಜೋಶಿಯವರ ಕ್ರೀಡಾ ಮೊಹೋತ್ಸವದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಗಳು ಕುಂದಗೋಳ ವಿಧಾನ ಸಭಾ ಕ್ಷೇತ್ರದಲ್ಲಿ‌ ಕಳೆದ ಶುಕ್ರವಾರದಿಂದ ಆರಂಭವಾಗಿದ್ದು, ಈ…

Read More »
ರಾಜಕೀಯ

ಮಂಡ್ಯ ಸ್ಪರ್ಧೆ ಬಗ್ಗೆ ನಿಖಿಲ್​ ಕುಮಾರ್​ಸ್ವಾಮಿ ಹೇಳಿದ್ದೆನು ?

ಬೆಂಗಳೂರು : ಮಂಡ್ಯ ಸ್ಪರ್ಧೆ ಬಗ್ಗೆ ನಿಖಿಲ್​ ಕುಮಾರ್​ಸ್ವಾಮಿ ಶಾಕಿಂಗ್​​ ರಿಯಾಕ್ಷನ್​ ಕೊಟ್ಟಿದ್ದಾರೆ. ನಾನು ಮಂಡ್ಯ ಕ್ಷೇತ್ರ ಅಕಾಂಕ್ಷಿ ಅಲ್ಲ. ನಾನು ಹಿಂದೆಯೂ ಹೇಳಿದ್ದೆ. ನಾನು ಯೂಟರ್ನ್​…

Read More »
ರಾಜಕೀಯ

ಅಮಿತ್ ಶಾ ಸ್ವಾಗತಕ್ಕೆ ಪ್ರೀತಂಗೌಡ-ಪ್ರತಾಪಸಿಂಹ ಕಿತ್ತಾಟ

ಮೈಸೂರು : ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಲೋಕಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಮೈಸೂರಿಗೆ ಆಗಮಿಸಿದ್ದಾರೆ. ಇವರನ್ನು ಸ್ವಾಗತಿಸಲು ವಿಮಾನ ನಿಲ್ದಾಣದಲ್ಲಿ ಕ್ಲಸ್ಟರ್​​ ನಾಯಕರ ಲೈನ್​​ಅಪ್​…

Read More »
ರಾಜಕೀಯ

ಅಮಿತ್ ಶಾ ವಿರುದ್ಧ ಮೈಸೂರು ಕಾಂಗ್ರೆಸ್​​ನಿಂದ ಪೋಸ್ಟರ್ ವಾರ್​

ಮೈಸೂರು: ಲೋಕಸಭೆ ಚುನಾವಣೆ ಸನ್ನಿಹಿತವಾಗುತ್ತಿದ್ದಂತೆ ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ಪರಸ್ಪರ ಆರೋಪ ಪ್ರತ್ಯಾರೋಪಗಳು ಜೋರಾಗುತ್ತಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ತೆರಿಗೆ ಪರಿಹಾರ…

Read More »
ಕ್ರೈಂ ಸ್ಟೋರಿ

ಅಳಿಯ-ಮಗಳ ಜಗಳ ಬಿಡಿಸಲು ಹೋಗಿ ಕೊಲೆಯಾದ ತಾಯಿ ; ತುಮಕೂರಲ್ಲಿ ಹೃದಯ ವಿದ್ರಾವಕ ಘಟನೆ

ತುಮಕೂರು: ಅಳಿಯ-ಮಗಳ ಜಗಳ ಬಿಡಿಸಲು ಹೋಗಿ ಅತ್ತೆ ಕೊಲೆಯಾದ ಘಟನೆ ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ನಡೆದಿದೆ. ಅಶ್ವಿತ್ ಉನ್ನಿಸಾ ಕೊಲೆಯಾದವರು.ಅಶ್ವಿತ್ ಉನ್ನಿಸಾ ತುಮಕೂರು ತಾಲೂಕಿನ ಬೆಳಗುಂಬ…

Read More »
ರಾಜ್ಯ

ಬಾಲರಾಮ ವಿಗ್ರಹ ಕೆತ್ತಿದ ಬೆಳ್ಳಿ ಸುತ್ತಿಗೆ, ಚಿನ್ನದ ಉಳಿ ಚಿತ್ರ ವೈರಲ್​

ಮೈಸೂರು ; ಅರುಣ್‌ ಯೋಗಿರಾಜ್ ಅವರು ಅಯೋಧ್ಯೆ ದೇವಸ್ಥಾನದ ಗರ್ಭ ಗುಡಿಯಲ್ಲಿನ ಬಾಲರಾಮ ವಿಗ್ರಹವನ್ನು ಕೆತ್ತಲು ಬಳಸಿದ ವಿಶೇಷ ಉಪಕರಣಗಳ ಚಿತ್ರವನ್ನು ಇನ್ಸ್ ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ.…

Read More »
ರಾಜಕೀಯ

ಸುತ್ತೂರು ಜಾತ್ರೆಯಲ್ಲಿ ಅಮಿತ್​ ಶಾ ; ಮೈಸೂರಲ್ಲಿ ಬಿಜೆಪಿ ಚಾಣಕ್ಯ

ಮೈಸೂರು ; ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಇಂದು ಬೆಳಗ್ಗಿನ ಜಾವ ಮೈಸೂರಿಗೆ ಆಗಮಿಸಿದ್ದಾರೆ. ಮುಂಜಾನೆ 3 ಗಂಟೆಗೆ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದ…

Read More »
ರಾಜ್ಯ

ಸುಟ್ಟು ಕರಕಲಾದ ಕಬ್ಬು, ಜೀವ ಬಿಡ್ತೀನಿ ಅಂತಾ ರೈತನ ಕಣ್ಣೀರು

ಬೀದರ್ ; ವಿದ್ಯುತ್ ಅವಘಡದಿಂದಾಗಿ ಕಟಾವಿಗೆ ಬಂದಿದ್ದ ಎರಡು ಎಕರೆ ಕಬ್ಬು ಸಂಪೂರ್ಣ ಸುಟ್ಟು ಕರಕಲಾ ಘಟನೆ ಬೀದರ್ ಜಿಲ್ಲೆ ಹುಲಸೂರು ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದೆ.…

Read More »
ಮನರಂಜನೆ

ಫೆ.16ಕ್ಕೆ “ರವಿಕೆ ಪ್ರಸಂಗ‌” ಚಿತ್ರ ರಾಜ್ಯವ್ಯಾಪಿ ಬಿಡುಗಡೆ ; ನಿರ್ದೇಶಕ ಸಂತೋಷ

ಹುಬ್ಬಳ್ಳಿ : ಈಗಾಗಲೇ ರವಿಕೆ ಚಿತ್ರದ ಟ್ರೈಲರ್ ಹಾಗೂ ಎರಡು ಹಾಡುಗಳನ್ನು ಬಿಡುಗಡೆ ಮಾಡಲಾಗಿದ್ದು, ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ. ಇದೇ ಫೆ.16 ರಾಜ್ಯಾದ್ಯಂತ ರವಿಕೆ ಪ್ರಸಂಗ ಚಿತ್ರ…

Read More »
ರಾಜಕೀಯ

ಕಾಂಗ್ರೆಸ್ ಸಹಾಯದಿಂದ ಪ್ರಧಾನಿ ಆಗಿದ್ದನ್ನು ಮರೆಯಬಾರದು – ಎಚ್,ಎ,ವೆಂಕಟೇಶ್

ಮೈಸೂರು ; ಕಾಂಗ್ರೆಸ್ ಸಹಾಯದಿಂದ ಪ್ರಧಾನಮಂತ್ರಿ ಹುದ್ದೆಯನ್ನು ಅಲಂಕರಿಸಿದ್ದನ್ನು ಮರೆಯಬಾರದು. ಕಾಂಗ್ರೆಸ್ ಜಾತ್ಯತೀತ ನಿಲುವಿನಲ್ಲಿ ಬದ್ಧತೆ ಹೊಂದಿದ್ದ ಕಾರಣಕ್ಕಾಗಿಯೇ ಹೆಚ್. ಡಿ ದೇವೇಗೌಡರಿಗೆ ಪ್ರಧಾನಿ ಸ್ಥಾನಕ್ಕೆ ಬೆಂಬಲ…

Read More »
ಕ್ರೈಂ ಸ್ಟೋರಿ

ಖಾಸಾಗಿ ಶಾಲಾ ಕ್ರೀಡಾಕೂಟದ ವೇಳೆ ವಿದ್ಯತ್ ತಂತಿ ಸ್ಪರ್ಷ

ವರಧಿ : ಚಂದ್ರು ಶಿಡ್ಲಘಟ್ಟ,  ಚಿಕ್ಕಬಳ್ಳಾಪುರ

Read More »
ಜಿಲ್ಲೆ

ರಾತ್ರಿ ಮೈಸೂರಿಗೆ ಆಗಮಿಸಲಿರುವ ಅಮಿತ್ ಶಾ ನಾಳೆ ಸುತ್ತೂರಿಗೆ ಭೇಟಿ

ಮೈಸೂರು ; ಸುತ್ತೂರು ಜಾತ್ರಾ ಮಹೋತ್ಸವ ಹಿನ್ನೆಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾತ್ರಿ ಮೈಸೂರಿಗೆ ಆಗಮಿಸಲಿದ್ದಾರೆ. ರಾತ್ರಿ 10.50ಕ್ಕೆ ದೆಹಲಿಯಿಂದ ಮಂಡಕಹಳ್ಳಿ ವಿಮಾನ…

Read More »
ಕ್ರಿಕೆಟ್

ಜಡೇಜಾ ರಿವಾಬ ಬಾಳಲ್ಲಿ ಸುನಾಮಿ…! ತಂದೆ ವಿರುದ್ಧವೇ ನಿಂತನಾ ಜಡೇಜಾ

Cricket :  ರವೀಂದ್ರ ಜಡೇಜಾ ಬಾಳಲ್ಲಿ ಇದೆಂಥಾ ಬಿರುಗಾಳಿ ಅಂತ ಕ್ರಿಕೆಟ್ ಮಾಂತ್ರಿಕನ ಅಭಿಮಾನಿಗಳು ಭಾವುಕರಾಗಿದ್ದಾರೆ. ಒಂದು ಕಡೆ ವಿರಾಟ್ ಕೊಹ್ಲಿ ಪರ್ಸ್ನಲ್ ಲೈಫಲ್ಲಿ ಏನಾಗ್ತಿದೆ ಕೊಹ್ಲಿ…

Read More »
ರಾಜಕೀಯ

ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ.ಕೆ. ಸುರೇಶ್ ಮೈಯಲ್ಲಿ ಹರಿಯುತ್ತಿಲ್ಲ ; ಡಿ.ಕೆ. ಶಿವಕುಮಾರ್

ಬೆಂಗಳೂರು : “ಈಶ್ವರಪ್ಪನವರ ಗುಂಡಿನ ಬೆದರಿಕೆಗೆ ಹೆದರುವ ರಕ್ತ ಡಿ.ಕೆ. ಸುರೇಶ್ ಅವರ ಮೈಯಲ್ಲಿ ಹರಿಯುತ್ತಿಲ್ಲ. ನಮ್ಮ ಸುದ್ದಿಗೆ ಬಂದವರಿಗೆ ಒಂದೊಂದೇ ಹಂತದಲ್ಲಿ ಸೆಟ್ಲಮೆಂಟ್ ಆಗಿದೆ” ಎಂದು…

Read More »
ಜಿಲ್ಲೆ

ಜೈನ ಸಮ್ಮೇಳನದಲ್ಲಿ ರಾಷ್ರಸಂತ ಗುಣಧರನಂದಿ ಮಹಾರಾಜರಿಂದ ಸರಕಾರಕ್ಕೆ ಖಡಕ್ ಎಚ್ಚರಿಕೆ

ಚಿಕ್ಕೋಡಿ : ಜೈನ ಧರ್ಮಿಯರ ಪ್ರಮುಖ ಏಳು ಬೇಡಿಕೆಗಳಿಗೆ ಸರಕಾರ ಸ್ಪಂದಿಸದಿದ್ದಲ್ಲಿ ಮುಂಬರುವ ಅಧಿವೇಶನದ ವೇಳೆ ವಿಧಾನಸೌಧದ ಎದುರು ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ರಾಷ್ಟ್ರಸಂತ…

Read More »
ಆರೋಗ್ಯ

ಈ ಮೀನು ತಿಂದ್ರೆ ಜೀವನೇ ಹೋಗುತ್ತಂತೆ; ಫಿಶ್​ ಪ್ರಿಯರೇ ಎಚ್ಚರ!

Health tips : ಮೀನಿನ ಬೆಲೆ ಏನು ಕಡಿಮೆ ಇಲ್ಲ. ಕೆಲವರು ಮಾಂಸಕ್ಕಿಂತ ಹೆಚ್ಚಾಗಿ ಮೀನನ್ನು ತಿನ್ನಲು ಇಷ್ಟಪಡುತ್ತಾರೆ. ಅಲ್ಲದೇ ವೈದ್ಯರು ಕೂಡ ಮಟನ್ ಮತ್ತು ಚಿಕನ್…

Read More »
ರಾಜ್ಯ

ಬಾಡಿ ಕ್ಯಾಮೆರಾ ಹಾಗೂ ಇ-ಚಲನ್ ಮೂಲಕ ದಂಡ ವಸೂಲಿಗೆ ಮುಂದಾದ ಪೊಲೀಸರು

ಬೀದರ್ : ಸಂಚಾರಿ ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸುವ ಸಮಯದಲ್ಲಿ ಪಾರದರ್ಶಕತೆ ಕಾಪಾಡುವ ದೃಷ್ಟಿಯಿಂದ ಇದೇ ಮೊದಲ ಬಾರಿಗೆ ಬೀದರ್ ಪೊಲೀಸರು ಇ-ಚಲನ್ ಮೂಲಕ ದಂಡ ವಿಧಿಸಲು…

Read More »
ರಾಜಕೀಯ

ಡಾ.ಕೆ.ಸುಧಾಕರ್​ಗೆ ಬಿಜೆಪಿ ಟಿಕೆಟ್​ ನೀಡುವಂತೆ ಬೆಂಬಲಿಗರ ಅಗ್ರಹ

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಡಾ. ಕೆ ಸುಧಾಕರ್​ಗೆ ಟಿಕೆಟ್​ ಕೊಡುವಂತೆ ಬೆಂಬಗಲಿರು ಆಗ್ರಹಿಸಿದ್ದಾರೆ. ಇಂದು ಚಿಕ್ಕಬಳ್ಳಾಪುರ ನಗರದ ಪತ್ರಕರ್ತರ ಭವನದಲ್ಲಿ ಒಕ್ಕಲಿಗರ ಸಂಘಟನೆಯಿಂದ ಸುದ್ದಿಗೋಷ್ಠಿ…

Read More »
ರಾಜಕೀಯ

ಮಹಿಳೆಯರಿಗೆ ಶೇ.50ರಷ್ಟು ಮೀಸಲು ಪ್ರಸ್ತಾವನೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

 ಬೆಂಗಳೂರು : ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಮಹಿಳೆಯರು ಮುಂದುವರಿದಂತೆ  ರಾಜಕೀಯವಾಗಿಯೂ ಮುಂದುವರಿಯಬೇಕಿದೆ. ಮುಂಬರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಈ ಕುರಿತು ಆದ್ಯತೆ ನೀಡಲಾಗುವುದು ಎಂದು…

Read More »
ರಾಜ್ಯ

ಗುತ್ತಿಗೆದಾರ ಪಿಚ್ಚೇಶ್ವರರಾವ್ ಮನೆ, ಕಚೇರಿ ಮೇಲೆ ಐಟಿ ದಾಳಿ

ಬಳ್ಳಾರಿ, ಫೆ.07: ಜಿಲ್ಲೆಯ ಪ್ರಮುಖ ಗುತ್ತಿಗೆದಾರ ಪಿಚ್ಚೇಶ್ವರ ರಾವ್ ಅವರ  ಮನೆ ಮತ್ತು ಪಾರ್ವತಿ ನಗರದಲ್ಲಿನ ಅವರ ಶ್ರೀನಿವಾಸ್ ಕನ್ಸಸ್ಟ್ರಕ್ಷನ್ಸ್ ಕಚೇರಿ ಮೇಲೆ ಇಂದು  ಆದಾಯ ತೆರಿಗೆ…

Read More »
ರಾಜ್ಯ

ಕೆಎಚ್ಐಆರ್ ಸಿಟಿ ಯೋಜನೆ: ಸಚಿವ ಎಂ ಬಿ ಪಾಟೀಲ ಪಾತ್ಯಕ್ಷಿಕೆ ವೀಕ್ಷಣೆ

ಬೆಂಗಳೂರು: ನಗರದ ಸಮೀಪ ಅಭಿವೃದ್ಧಿಪಡಿಸಲು ಉದ್ದೇಶಿಸಿರುವ ಕೆಎಚ್ಐಆರ್ (KHIR – Knowledge, Health, Innovation and Research) ಸಿಟಿಯ ವಿನ್ಯಾಸ ಮತ್ತು ರೂಪುರೇಷೆ  ಕುರಿತು ಮೂಲಸೌಕರ್ಯ ಅಭಿವೃದ್ಧಿ…

Read More »
ರಾಜ್ಯ

ಹುಬ್ಬಳ್ಳಿ ಎಂಪಿ ಕಚೇರಿ ಮುಂಭಾಗದಲ್ಲಿ ಕಾಂಗ್ರೆಸ್ – ಬಿಜೆಪಿ‌ ಕಾರ್ಯಕರ್ತರ ಹೈಡ್ರಾಮಾ

ಹುಬ್ಬಳ್ಳಿ : ಬರಗಾಲ ಪರಿಹಾರ ಸೇರಿದಂತೆ ರಾಜ್ಯದ ಜಿಎಸ್‌ಟಿ ಹಣ ಬಿಡುಗಡೆಗೆ ಅಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದ ವೇಳೆಯೇ, ಬಿಜೆಪಿ ಕಾರ್ಯಕರ್ತರು ಕೇಂದ್ರ ಪರ ಘೋಷಣೆ…

Read More »
ರಾಜಕೀಯ

ದೇವೇಗೌಡರಿಗೆ ಈ ವಯಸ್ಸಲ್ಲಿ ಬಿಜೆಪಿ, ಮೋದಿ ಸಹವಾಸ ಏಕೆ ಬೇಕಿತ್ತು? ರಾಜ್ಯಸಭೆಯಲ್ಲಿ ಖರ್ಗೆ ಪ್ರಶ್ನೆ

ದೆಹಲಿ: ಸಂಸತ್ ಅಧಿವೇಶನದಲ್ಲಿ ವಾದ, ವಿವಾದ, ಆಕ್ರೋಶ, ಆರೋಪ, ಚರ್ಚೆ, ಗಲಾಟೆಯ ಜತೆಗೆ ಕೆಲವೊಮ್ಮೆ ನವಿರಾದ ಹಾಸ್ಯ, ಚಟಾಕಿ, ಜೋಕ್‌, ಕಾಲೆಳೆಯುವಿಕೆ, ರಾಜಕಾರಣಿಗಳ ಮಧ್ಯೆ ಇರುವ ಅವಿನಾಭಾವ…

Read More »
ರಾಜಕೀಯ

ಆಧುನಿಕ ಅನುಭವ ಮಂಟಪಕ್ಕೆ ರೂ.50 ಕೋಟಿ ಬಿಡುಗಡೆ: ಈಶ್ವರ ಖಂಡ್ರೆ

ಬೆಂಗಳೂರು, ಫೆ.8: ಪ್ರಜಾಪ್ರಭುತ್ವದ ಹೆಗ್ಗುರುತಾದ ಸಂಸತ್ ಭವನಕ್ಕೆ ಮೂಲ ಪ್ರೇರಣೆಯಾಗಿರುವ 12ನೇ ಶತಮಾನದ ಶಿವಶರಣರ ಕಾರ್ಯಕ್ಷೇತ್ರ ಬಸವಕಲ್ಯಾಣದಲ್ಲಿ ಆಧುನಿಕ ಅನುಭವ ಮಂಟಪ ನಿರ್ಮಾಣಕ್ಕೆ ರಾಜ್ಯ ಸರ್ಕಾರ 50…

Read More »
ರಾಜಕೀಯ

ರಾಜ್ಯದ ನೆರವನ್ನ ಕೇಂದ್ರದ ಬಳಿ ಕೇಳೋದೆ ದೇಶ ದ್ರೋಹ ಅಂತಾದರೆ ಅದು ಅಹಂಕಾರ ; ದಿನೇಶ್ ಗುಂಡೂರಾವ್

ಆನೇಕಲ್ : ರಾಜ್ಯದ ಪಾಲು ಹತ್ತುವರ್ಷಗಳಲ್ಲಿ ಎಷ್ಟಿತ್ತೋ ಅಷ್ಟೇ ಇಂದೂ ಕೇಂದ್ರ ನೀಡ್ತಿದೆ. ಆದರೆ ಪ್ರತಿ ವರ್ಷ ರಾಜ್ಯದಿಂದ ಕೇಂದ್ರಕ್ಕೆ ನೆರವು ತೆರಿಗೆ ರೂಪದಲ್ಲಿ ಹರಿದು ಹೋಗ್ತಲೇ…

Read More »
ರಾಜ್ಯ

ಕರ್ತವ್ಯ ಲೋಪ ಹಿನ್ನೆಲೆ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಸರೋಜಾ ಜಿ.ಟಿ. ಅಮಾನತು

ಯಾದಗಿರಿ : ಯಾದಗಿರಿ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಸರೋಜಾ ಜಿ.ಟಿ. ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಹಿನ್ನೆಲೆ ಅಮಾನತು ಮಾಡಿ ಇಲಾಖೆ ಅಧೀನ ಕಾರ್ಯದರ್ಶಿ ಎಲ್.…

Read More »
ಜಿಲ್ಲೆ

ಜನಸ್ಪಂದನ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ನುಡಿಗಳು

ಬೆಂಗಳೂರು :  ಮೊದಲ ಜನಸ್ಪಂದನದಲ್ಲಿ ಶೇ. 98 ರಷ್ಟು ಅರ್ಜಿ ವಿಲೇವಾರಿ; ಜಿಲ್ಲಾ ಸಚಿವರಿಂದ 108 ಜನಸ್ಪಂದನ ಕಾರ್ಯಕ್ರಮ ಅಸಮಾನತೆ ನಿವಾರಣೆಗೆ ಗ್ಯಾರಂಟಿ ಕಾರ್ಯಕ್ರಮ: ಸಿಎಂ ಸಿದ್ದರಾಮಯ್ಯ…

Read More »
ಜಿಲ್ಲೆ

ದುಡ್ಡು ಕೊಟ್ರೆ ಕೊಡ್ತಾರೆ ಇಂಜಿನಿಯರ್ ಪೋಸ್ಟ್: ಇದು ಜಲಮಂಡಳಿಯ ಜಾಬ್ ಅಕ್ರಮ..!

ಬೆಂಗಳೂರು : ಬೆಂಗಳೂರು ಜಲಮಂಡಳಿಯಲ್ಲಿ ನಡೆಯೋ ಅಕ್ರಮಗಳು ಒಂದಾ ಎರಡಾ.. ಅಕ್ರಮಗಳನ್ನ ಮಂಡಳಿ ಹೊದ್ದು ಮಲಗಿದೆ ಅನ್ನುಸುತ್ತೆ. ಇಲ್ಲಿ ನಡೆಯೋ ಅದೆಷ್ಟೋ ಖತನಾರ್ಕ್ ಕೆಲಸ ಹಲವು ಬಾರಿ…

Read More »
ರಾಜಕೀಯ

ಹುಬ್ಬಳ್ಳಿಯಲ್ಲಿ ‘ಪ್ರಧಾನಿ ನರೇಂದ್ರ ಮೋದಿಗೆ ಅಭಿನಂದನಾ ಪತ್ರ’

ಹುಬ್ಬಳ್ಳಿ : ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ಪ್ರಭು ಶ್ರೀ ಬಾಲ ರಾಮನ ಪ್ರಾಣ ಪ್ರತಿಷ್ಠಾನವನ್ನು ಪ್ರಧಾನ ನರೇಂದ್ರ ಮೋದಿಯವರು ನೇರವೇರಿಸಿದ್ದ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿಂದು ಬಿಜೆಪಿ ಕಾರ್ಯಕರ್ತರು ಪ್ರಧಾನಿಯವರಿಗೆ…

Read More »
ಕ್ರೈಂ ಸ್ಟೋರಿ

ಬೆಂಗಳೂರಿನಲ್ಲಿ ಜೋಡಿ ಹತ್ಯೆ: ಆಸ್ತಿಗಾಗಿ ಸಂಬಂಧಿಯ ಸೇಡು!

ಬೆಂಗಳೂರು: ನಗರದ ಹಲಸೂರು ಗೇಟ್ ಠಾಣೆ ವ್ಯಾಪ್ತಿಯ ಕುಂಬಾರಪೇಟೆಯಲ್ಲಿ ಆಸ್ತಿ ವಿಚಾರಕ್ಕೆ ಸಂಬಂಧಪಟ್ಟಂತೆ ಇಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ವ್ಯಾಪಾರಿಗಳಾದ ಸುರೇಶ್ (55) ಮತ್ತು ಮಹೇಂದ್ರ…

Read More »
ಜಿಲ್ಲೆ

ಹೇಮಗಿರಿಯ ಪುರಾಣ ಪ್ರಸಿದ್ಧ ಹೇಮಗಿರಿ ರಾಸುಗಳ ಜಾತ್ರಾ ಮಹೋತ್ಸವ

ಮಂಡ್ಯ: ಕೆ.ಆರ್. ಪೇಟೆ ತಾಲ್ಲೂಕಿನ ಪ್ರಸಿದ್ಧ ಹೇಮಗಿರಿ ದನಗಳ(ರಾಸುಗಳ )ಜಾತ್ರೆಯಲ್ಲಿ ಶಾಸಕ ಹೆಚ್.ಟಿ ಮಂಜು ಮಂಗಳವಾರ ಮೂರು ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಸ್ವಂತ ಎತ್ತುಗಳ ಭವ್ಯ…

Read More »
ರಾಜ್ಯ

ಫೆ.12ರಿಂದ 23ರವರೆಗೆ ಅಧಿವೇಶನ; ಯು.ಟಿ.ಖಾದರ್

ರಾಯಚೂರು : ವಿಧಾನಸಭಾ ಅಧಿವೇಶನ ಫೆ.12ರಿಂದ 23ರವರೆಗೆ ನಡೆಯಲಿದ್ದು, 16ರಂದು ಸರ್ಕಾರದ ಪರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡಿಸಲಿದ್ದಾರೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ನಗರದಲ್ಲಿ ಬುಧವಾರ…

Read More »
Freedom TV

ನೊಡಲ್ ಅಧಿಕಾರಿಗಳ ನಿಯೋಜನೆ ; ಎಸ್.ಒ.ಪಿ ಜಾರಿ; ಪ್ರತ್ಯೇಕ ಕೌಂಟರ್ ವ್ಯವಸ್ಥೆ

ಬೆಂಗಳೂರು : ಫೆ.07 : ನಾಳೆ ವಿಧಾನಸೌಧದಲ್ಲಿ ನಡೆಯಲಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ರಾಜ್ಯ ಮಟ್ಟದ ಎರಡನೇ ಜನತಾ ದರ್ಶನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆಗಳು ನಡೆದಿದೆ. ರಾಜ್ಯದ…

Read More »
ಧರ್ಮ

ಮಥುರಾ ದೇಗುಲ ಕೆಡವಿದ್ದು ಔರಂಗಜೇಬ್ : ಆರ್ ಟಿ ಐ ಅರ್ಜಿ ಬಯಲು ಮಾಡಿದ ಸತ್ಯ..!

ಶ್ರೀಕೃಷ್ಣ ಜನ್ಮಸ್ಥಾನ ಮಥುರಾ ಹಾಗೂ ಶಾಹಿ ಈದ್ಗಾ ಮಸೀದಿಗೆ ಸಂಬಂಧಿಸಿದಂತೆ ಹಲವು ರೀತಿಯ ಬೆಳವಣಿಗೆಗಳು ನಡೆಯುತ್ತಿದ್ದು, ಮೊಘಲ್ ದೊರೆ ಔರಂಗಜೇಬ ಮಥುರಾದ ಶ್ರೀಕೃಷ್ಣ ಜನ್ಮಸ್ಥಾನದಲ್ಲಿದ್ದ ಮಂದಿರವನ್ನು ಕೆಡವಿ…

Read More »
Freedom TV

ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಕೆ-100(ನಾಗರಿಕ ಜಲಮಾರ್ಗ) ಯೋಜನೆ ಪರಿಶೀಲನೆ:

ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯಲ್ಲಿ ಕೈಗೆತ್ತಿಕೊಂಡಿರುವ ಕೆ-100(ನಾಗರಿಕ ಜಲಮಾರ್ಗ) ಯೋಜನೆ ಅಭಿವೃದ್ಧಿ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮಾನ್ಯ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಶ್ರೀಮತಿ…

Read More »
ರಾಜಕೀಯ

ಅಯೋಧ್ಯೆಯಲ್ಲಿ ರಾಮನ ಪ್ರಾಣಪ್ರತಿಷ್ಠಾಪನೆ ಹಿನ್ನಲೆ ಬಿಜೆಪಿ ಕಾರ್ಯಕರ್ತರಿಂದ ‘ಮೋದಿಗೆ ಅಭಿನಂದನಾ ಪತ್ರ’

ಮಂಡ್ಯ : ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ರಾಮನ ಪ್ರಾಣಪ್ರತಿಷ್ಟಾಪನೆ ಮಾಡಿದ ಹಿನ್ನಲೆ ಪ್ರಧಾನಿ ನರೇಂದ್ರ ಮೋದಿಗೆ ಬಿಜೆಪಿ ಕಾರ್ಯಕರ್ತರು ಅಭಿನಂದನಾ ಪತ್ರ ಬರೆದಿದ್ದಾರೆ. ಮಂಡ್ಯದ ವಿವಿ ನಗರದ…

Read More »
ಜಿಲ್ಲೆ

ಬಿಜೆಪಿ ಜತೆ ಜಸ್ಟ್ ಫರ್ ಎಲೆಕ್ಷನ್ ಮೈತ್ರಿ – ಜಿಟಿ,ದೇವೇಗೌಡ

ಮೈಸೂರು :  ಹೆಚ್,ಡಿ,ಕುಮಾರಸ್ವಾಮಿ ಹಾಕಿದ್ದ ಕೇಸರಿ ಟವೆಲ್ ಬಿಜೆಪಿಯವರ ಟವಲ್ ಅಲ್ಲ . ಅದು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಒಬ್ಬ ಹುಡುಗ ಹಾಕಿದ ಟವೆಲ್, ಆಂಜನೇಯನ…

Read More »
ಮನರಂಜನೆ

ಡ್ರೋನ್ ಪ್ರತಾಪ್ ಗೆ ಇದೆಂಥಾ ಪರೀಕ್ಷೆ

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್ ವಿರುದ್ಧ ದಿನಕ್ಕೊಂದು ಆರೋಪ ಕೇಳಿ ಬರುತ್ತಿದೆ , ಈ ಹಿಂದೆ ಮಾನನಷ್ಟ ಮೊಕ್ಕದ್ದಮೆ ದಾಖಲಿಸಿದ್ದ ಡಾಕ್ಟರ್ ಪ್ರಯಾಗ್…

Read More »
ಜಿಲ್ಲೆ

ಜಿಡಗಾ ಮಠದಲ್ಲಿ ರಾರಾಜಿಸಿದ ತ್ರಿವರ್ಣ : ರೊಟ್ಟಿ ಜಾತ್ರೆಯಲ್ಲಿ ಮಿಂದೆದ್ದ ಭಕ್ತರು..!

ಬೆಳಗಾವಿ : ಎತ್ತ ನೋಡಿದ್ರೂ ಸೀರೆಯುಟ್ಟು ಬುತ್ತಿ ಹೊತ್ಕೊಂಡು ಸಾಗುತ್ತಿರೋ ನಾರಿಮಣಿಯರು. ನೋಡಲು ಎರಡು ಕಣ್ಣು ಸಾಲದಂತಿರೋ‌ ರೊಟ್ಟಿ ಬುತ್ತಿಯ ಜಾತ್ರೆ… ಯಾವುದೇ ಜಾತಿ ಭೇದವಿಲ್ಲದೇ ಮಠದಲ್ಲಿ…

Read More »
ರಾಜಕೀಯ

ಬಿಜೆಪಿ ಜತೆ ಜಸ್ಟ್ ಫರ್ ಎಲೆಕ್ಷನ್ ಮೈತ್ರಿ : ಜಿಟಿ.ದೇವೇಗೌಡ

ಮೈಸೂರು ; ಹೆಚ್,ಡಿ,ಕುಮಾರಸ್ವಾಮಿ ಹಾಕಿದ್ದ ಕೇಸರಿ ಟವೆಲ್ ಬಿಜೆಪಿಯವರ ಟವಲ್ ಅಲ್ಲ . ಅದು ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದಾಗ ಒಬ್ಬ ಹುಡುಗ ಹಾಕಿದ ಟವೆಲ್, ಆಂಜನೇಯನ…

Read More »
ಕ್ರೈಂ ಸ್ಟೋರಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ

ಚಿತ್ರದುರ್ಗ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿಗೆ 10 ವರ್ಷ ಕಠಿಣ ಶಿಕ್ಷೆ,  ಮತ್ತು 4 ಲಕ್ಷ ರೂಪಾಯಿ ಪರಿಹಾರ ಹಾಗೂ 50 ಸಾವಿರ…

Read More »
ರಾಜ್ಯ

ಹಾಲು ಉತ್ಪಾದಕರ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹ

ಗದಗ : ಹಾಲು ಉತ್ಪಾದಕರ ಪ್ರೋತ್ಸಾಹ ಧನ ಬಿಡುಗಡೆಗೆ ಆಗ್ರಹಿಸಿ ಬಿಜೆಪಿ ರೈತ ಮೋರ್ಚಾದಿಂದ ಪ್ರತಿಭಟನೆ ನಡೆಸಿದರು. ಗದಗ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್​ ಸರ್ಕಾರದ…

Read More »
ರಾಜ್ಯ

ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ; ಕಾಂಗ್ರೆಸ್​ ಕಛೇರಿಯೊಳಗೆ ನುಗ್ಗಿದ ಕಾರ್ಯಕರ್ತರು

ಬೆಳಗಾವಿ : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದು, ಬೆಳಗಾವಿಯಲ್ಲಿ ಕಾಂಗ್ರೆಸ್​ ಕಛೇರಿಯೊಳಗೆ ನುಗ್ಗಿದರು. ಸಂಸದ ಡಿಕೆ ಸುರೇಶ್​​ ವಿರುದ್ಧ ಘೋಷಣೆ ಕೂಗಿ…

Read More »
ಕ್ರೈಂ ಸ್ಟೋರಿ

ತಂದೂರಿ ರೊಟ್ಟಿ ಮಾಡುತ್ತಿದ್ದವ.. ಮಧ್ಯರಾತ್ರಿ ಮಸಣ ಸೇರಿದ

ಧಾರವಾಡ: ಆತ ಹೋಟೆಲ್‌ ಒಂದರಲ್ಲಿ ತಂದೂರಿ ರೊಟ್ಟಿ ಮಾಡಿ ಜೀವನ ಸಾಗಿಸುತ್ತಿದ್ದ. ದುಡಿದ ದುಡ್ಡಿನಲ್ಲಿ ತನ್ನ ಜೀವನ ನಡೆಸುತ್ತಿದ್ದ. ಈ ಹಿಂದೆಯೂ ಬೇರೆ ಊರಿನಲ್ಲಿ ಹೋಟೆಲ್‌ ಒಂದರಲ್ಲಿ…

Read More »
ಜಿಲ್ಲೆ

ಕರ್ನಾಟಕದ ಹಾಗೂ ಕನ್ನಡಿಗರ ಹಿತ ಕಾಯುವ ಚಳವಳಿ : ಮುಖ್ಯಮಂತ್ರಿ ಸಿದ್ದರಾಮಯ್ಯ

ನವದೆಹಲಿ : ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ , ಕನ್ನಡಿಗರ…

Read More »
ರಾಜ್ಯ

ಕನ್ನಡ ನಾಮಫಲಕ ಕಡ್ಡಾಯಕ್ಕೆ ಒತ್ತಾಯಿಸಿ ವಾಟಾಳ್ ನಾಗರಾಜ್ ಪ್ರತಿಭಟನೆ

ಬೆಂಗಳೂರು : ನಾಮಫಲಕ ಕನ್ನಡದ ದೊಡ್ಡ ಅಕ್ಷರಗಳಲ್ಲಿ ಕಡ್ಡಾಯಗೊಳಸಿಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು, ರಾಜಭವನಕ್ಕೆ ಮುತ್ತಿಗೆ…

Read More »
ರಾಜ್ಯ

ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಫೆ.12 ರಂದು ಬೆಂಗಳೂರು ಚಲೋ : ವಾಸುದೇವ ಮೇಟಿ

ಹುಬ್ಬಳ್ಳಿ : ರೈತರ ವಿವಿಧ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಬೇಕು ಎಂದು ಆಗ್ರಹಿಸಿ, ಫೆ.12 ರಂದು ‘ಬೆಂಗಳೂರು ಚಲೋ ರ್ಯಾಲಿ’ ಹಮ್ಮಿಕೊಳ್ಳಲಾಗಿದೆ ಕರ್ನಾಟಕ ರಾಜ್ಯ ರೈತ ಸಂಘ…

Read More »
ಕ್ರೈಂ ಸ್ಟೋರಿ

ಶಾಲಾ ಬಾಲಕಿಯ ಕಿಡ್ನ್ಯಾಪ್ ವಿಫಲ ಯತ್ನ : ಆತಂಕದಲ್ಲಿ ಪೋಷಕರು.

ಬೆಳಗಾವಿ :  ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದ ವಿದ್ಯಾನಗರದ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯನ್ನು ಅಪಹರಿಸುವ ವಿಫಲ ಯತ್ನ ಮಂಗಳವಾರ ನಡೆದಿದೆ. ಎರಡನೇಯ ತರಗತಿಯ ವಿದ್ಯಾರ್ಥಿನಿಯನ್ನು ಶಾಲೆಯ…

Read More »
Freedom TV

ಬಾಡಿಗೆ ಮನೆಯಲ್ಲಿ ವಾಸಿಸುವ ಗೃಹಜ್ಯೋತಿ ಬಳಕೆದಾರರಿಗೆ ಗುಡ್ ನ್ಯೂಸ್

ಬೆಂಗಳೂರು : ಬೆಂಗಳೂರಿನಲ್ಲಿ ವಾಸ ಮಾಡುವವರಿಗೆ ತಿಂಗಳು ಕೊನೆ ಬಂತು ಅಂದರೆ ಸಂಕಟ  ಶುರುವಾಗುತ್ತೆ.? ಕೈಯಲ್ಲಿ ಇರುವ ಕಾಸು ಖಾಲಿಯಾಗುತ್ತೆ,  ಮತ್ತೆ ಸ್ಯಾಲರಿ ಆಗುವ ತನಕ ಕಾಯಬೇಕು…

Read More »
ಜಿಲ್ಲೆ

ರಾಜಕೀಯಕ್ಕೋಸ್ಕರ ಪ್ರತಿಭಟನೆ ಅಲ್ಲ ಕೇಂದ್ರದ ವಿರುದ್ಧ ಸಿಎಂ ಸಿದ್ದು ಆಕ್ರೋಶ

ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಇಂದು ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ. ಕನ್ನಡಿಗರ ನ್ಯಾಯಯುತ ತೆರಿಗೆ ಪಾಲು ಮತ್ತು ಅನುದಾನ ಹಂಚಿಕೆಯಲ್ಲಿ ತಾರತಮ್ಯ…

Read More »
ಜಿಲ್ಲೆ

ಸಿಎಂ ಸಿದ್ದರಾಮಯ್ಯ ಮಾತು ಹಾಸ್ಯಾಸ್ಪದ | ಬಿಜೆಪಿ ಮುಖಂಡ ಡಾ.ಬಾಬು ರಾಜೇಂದ್ರ ನಾಯ್ಕ್ ವ್ಯಂಗ್ಯ

ವಿಜಯಪುರ : ಮುಖ್ಯಮಂತ್ರಿ ಸಿದ್ದರಾಮಯ್ಯನವರು “ಕೂತು ತಿನ್ನುವವನಿಗೆ ಮೃಷ್ಟಾನ್ನ ಕೊಟ್ಟು, ದುಡಿಯುವ ಮಗನಿಗೆ ಬರೆ ಎಳೆದರು” ಎಂಬಂತೆ ಕೇಂದ್ರ ಸರ್ಕಾರ ವರ್ತಿಸುತ್ತದೆ ಎಂದಿರುವ ಮಾತು ತೀರಾ ಹಾಸ್ಯಾಸ್ಪದವಾಗಿದೆ…

Read More »
ರಾಜಕೀಯ

ಭಾರತ ರತ್ನ ಗೌರವ ಎಲ್‌.ಕೆ. ಅಡ್ವಾಣಿ ಭೇಟಿಯಾದ ಗೃಹ ಸಚಿವ ಅಮಿತ್‌ ಶಾ

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಇಂದು ಬಿಜೆಪಿಯ ಹಿರಿಯ ನಾಯಕ ಲಾಲ್​ ಕೃಷ್ಣ ಅಡ್ವಾಣಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ದೆಹಲಿಯ…

Read More »
ಆರೋಗ್ಯ

ತಾಜಾ ಹಣ್ಣುಗಳನ್ನು ತಿನ್ನುವ ಮೊದಲು ಈ ಟಿಪ್ಸ್ ಫಾಲೋ ಮಾಡಿ ..!

Health Tips :  ಹಣ್ಣುಗಳು ನಮ್ಮ ಆರೋಗ್ಯಕ್ಕೆ ಬಹಳ ಉತ್ತಮವಾದ ಆಹಾರವಾಗಿದೆ. ಇದು ನಮ್ಮ ದೇಹಕ್ಕೆ ಬೇಕಾದ ಎಲ್ಲ ರೀತಿಯ ಪೋಷಕಾಂಶಗಳನ್ನೂ ಒಳಗೊಂಡಿರುತ್ತವೆ. ಹೀಗಾಗಿ, ಹಣ್ಣುಗಳನ್ನು ತಿನ್ನಲು…

Read More »
ರಾಜಕೀಯ

ಕಾಂಗ್ರೆಸ್‌ಗೆ ಗೋ ಶಾಪ ತಟ್ಟುತ್ತೆ ; ಮಾಜಿ ಸಚಿವ ಪ್ರಭು ಚೌಹಾಣ್

ಬೀದರ್ : ಆಡಳಿತಾರೂಢ ಕಾಂಗ್ರೆಸ್ ಸರ್ಕಾರ, ಹಿಂದಿನ ಬಿಜೆಪಿ ಸರ್ಕಾರದ ಎಲ್ಲಾ ಯೋಜನೆಗಳು ಬಂದ್ ಮಾಡುತ್ತಿದೆ ಎಂದು ಆರೋಪಿಸಿ ಮಾಜಿ ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಬೀದರ್…

Read More »
ರಾಜ್ಯ

ಮಂಡ್ಯದಲ್ಲಿ ಆಪೇ ಆಟೋ ಚಾಲಕರ ಪ್ರತಿಭಟನೆ

ಮಂಡ್ಯ : ಆಪೇ ಆಟೋಗಳಿಗೆ ಮಂಡ್ಯ ನಗರ ಪ್ರವೇಶ ನಿರ್ಬಂಧ ಹಿನ್ನಲೆ. ಎಲ್ಲಾ ಮಾದರಿ ಆಟೋದವರಿಗೆ ಒಂದೇ ರೀತಿಯ ನ್ಯಾಯ ಕೊಡಬೇಕೆಂದು ಮಂಡ್ಯದಲ್ಲಿ ಆಪೇ ಆಟೋ ಚಾಲಕರಿಂದ…

Read More »
Freedom TV

ರಶ್ಮಿಕಾ ಮಂದಣ್ಣ ನಿಶ್ಚಿತಾರ್ಥ: ವರನ್ಯಾರು ಗೊತ್ತೇನೇ ಓ ಕೋಗಿಲೆ..!

ಬೆಂಗಳೂರು : ರಶ್ಮಿಕಾ ಮಂದಣ್ಣ…ಕೊಡಗಿನ ಕುವರಿ..ತೆಲುಗಿನ ಟಾಪ್ ನಟಿ… ಒಂದಿಲ್ಲೊಂದು ವಿವಾದಗಳ ಸುತ್ತ ಹೆಣೆದುಕೊಂಡೇ ಇರ್ತಾಳೆ.. 2016ರಲ್ಲಿ ರಕ್ಷಿತ್ ಶೆಟ್ಟಿ ಜೊತೆಗೆ ಕಿರಿಕ್ ಪಾರ್ಟಿ ಎಂಬ ಕನ್ನಡ…

Read More »
ಕ್ರೈಂ ಸ್ಟೋರಿ

ಪ್ರಿಯಕರನೊಂದಿಗೆ ಸೇರಿ ಗಂಡನ ಕೊಲೆ ಮಾಡಿದ ಪತ್ನಿ

ಹುಬ್ಬಳ್ಳಿ : ಅನೈತಿಕ ಸಂಬಂಧಕ್ಕೆ ಪತಿ ಅಡ್ಡಿಯಾಗುತ್ತಿದ್ದ ಹಿನ್ನೆಲೆಯಲ್ಲಿ, ಪ್ರಿಯಕರನ ಜೊತೆ ಸೇರಿ ಗಂಡನ‌ ಕೊಲೆ ಮಾಡಿದ ಆರೋಪದ‌ ಮೇಲೆ ಪ್ರೀಯಕರ ಹಾಗೂ ಪ್ರೇಮಿಯನ್ನು ಬಂಧಿಸುವಲ್ಲಿ ನವನಗರ…

Read More »
Back to top button