ಬೆಂಗಳೂರು : ಮೈಸೂರಿನ ಹೆಮ್ಮೆಯ ಗುರುತು ಮೈಸೂರು ಸ್ಯಾಂಡಲ್ ಸೋಪ್ಗೆ ಈಗ ಗ್ಲಾಮರ್ ಮೆರುಗು ಸಿಕ್ಕಿದೆ. ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರು ಈ ಐತಿಹಾಸಿಕ ಬ್ರಾಂಡ್ನ…
Read More »freedomtvkannada
ವಿಜಯನಗರ: ಹೊಸಪೇಟೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕೆಲಸ ಮುಗಿಸಿದ ಗುತ್ತಿಗೆದಾರರಿಂದ ಬಿಲ್ ಬಿಡುಗಡೆ ಮಾಡಲು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಲೋಕೋಪಯೋಗಿ…
Read More »ಕರ್ನಾಟಕದ ಮನೆಮಾತಾಗಿರುವ ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಅವರು ಅಧಿಕೃತವಾಗಿ ನೇಮಕಗೊಂಡಿದ್ದಾರೆ. ಈ ಕುರಿತು ಬೆಂಗಳೂರು ಮತ್ತು ರಾಮನಗರ ಜಿಲ್ಲಾ ಸಹಕಾರ ಹಾಲು…
Read More »ಕರ್ನಾಟಕದ ಹಿರಿಯ ಪತ್ರಕರ್ತರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಪಿ. ರಾಮಯ್ಯ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. 93 ವರ್ಷ ವಯಸ್ಸಿನ ಅವರು ಕಳೆದ…
Read More »ನಟ ಯಶ್ ಅಭಿನಯದ ‘ಟಾಕ್ಸಿಕ್’ ಚಿತ್ರ ಬಿಡುಗಡೆಗೂ ಮುನ್ನವೇ ಸಾಲು ಸಾಲು ವಿವಾದಗಳ ಸುಳಿಗೆ ಸಿಲುಕಿದೆ. ಇತ್ತೀಚೆಗಷ್ಟೇ ಮಹಿಳಾ ಒಕ್ಕೂಟಗಳಿಂದ ವಿರೋಧ ವ್ಯಕ್ತವಾಗಿದ್ದ ಬೆನ್ನಲ್ಲೇ, ಈಗ ರಾಷ್ಟ್ರೀಯ…
Read More »ಉಡುಪಿ: ಕಾಪುವಿನಲ್ಲಿ ನಡೆದ ಈ ಅಚಾತುರ್ಯವು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಪುರಸಭೆ ಮತ್ತು ಯೋಜನಾ ಪ್ರಾಧಿಕಾರದ ನಡುವಿನ ಸಂವಹನದ ಕೊರತೆಯಿಂದಾಗಿ ಸಿಬ್ಬಂದಿಯೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದರು.…
Read More »ರೈತ ದೇಶದ ಬೆನ್ನೆಲುಬು ಎಂಬ ಮಾತು ಕೇವಲ ಘೋಷಣೆಗೆ ಸೀಮಿತವಾಗುತ್ತಿದೆಯೇ ಎಂಬ ಅನುಮಾನ ಮೂಡುವಂತೆ ಹಾವೇರಿ ಎಪಿಎಂಸಿ ಮಾರುಕಟ್ಟೆಯಲ್ಲಿ ಘಟನೆಯೊಂದು ನಡೆದಿದೆ. ಮಾರುಕಟ್ಟೆಗೆ ಕಡಲೆ ಮಾರಾಟ ಮಾಡಲು…
Read More »ಕೇಂದ್ರ ಗೃಹ ಸಚಿವಾಲಯವು ಹೊರಡಿಸಿರುವ ಇತ್ತೀಚಿನ ಮಹತ್ವದ ಆದೇಶದ ಪ್ರಕಾರ, ಇನ್ನು ಮುಂದೆ ಸರ್ಕಾರಿ ಕಾರ್ಯಕ್ರಮಗಳಲ್ಲಿ ರಾಷ್ಟ್ರಗೀತೆ ‘ಜನಗಣಮನ’ಕ್ಕೆ ನೀಡುವಷ್ಟೇ ಗೌರವ ಮತ್ತು ಪ್ರಾಮುಖ್ಯತೆಯನ್ನು ರಾಷ್ಟ್ರೀಯ ಗೀತೆ…
Read More »ಬೆಂಗಳೂರು: ಉತ್ತರಹಳ್ಳಿಯ ನಿವಾಸಿ 31 ವರ್ಷದ ಶರತ್ ಕುಮಾರ್ ಎಂಬ ಯುವಕ ತನ್ನ ದೊಡ್ಡಮ್ಮ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕಳ್ಳತನ ಮಾಡಿ ಈಗ ಪೊಲೀಸರ ಅತಿಥಿಯಾಗಿದ್ದಾನೆ. ಈತನ…
Read More »ಸಂಸತ್ತಿನ ಆವರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ಸಂಸದರು ಆಕ್ಷೇಪಾರ್ಹ ಪೋಸ್ಟರ್ಗಳನ್ನು ಪ್ರದರ್ಶಿಸಿರುವುದನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ತೀವ್ರವಾಗಿ ಖಂಡಿಸಿದ್ದಾರೆ. ರಾಷ್ಟ್ರಪತಿಗಳ…
Read More »ಕಾಸರಗೋಡು: ಪ್ರಖ್ಯಾತ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಚಿನ್ನು ಪಪ್ಪು ಅವರ ನಿಗೂಢ ಸಾವು ಅಭಿಮಾನಿಗಳಲ್ಲಿ ಮತ್ತು ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ. ನಿನ್ನೆ ಮಧ್ಯಾಹ್ನ ಕಾಸರಗೋಡಿನ ಚೂರಿ…
Read More »ಕರ್ನಾಟಕ ಕಾಂಗ್ರೆಸ್ನಲ್ಲಿ ‘ಸಿಎಂ ಕುರ್ಚಿ’ಗಾಗಿ ನಡೆಯುತ್ತಿರುವ ಶೀತಲ ಸಮರ ಈಗ ಮತ್ತೆ ದೆಹಲಿ ಅಂಗಳಕ್ಕೆ ತಲುಪಿದೆ. ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ.…
Read More »ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಪ್ರಕಾಶ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಸಂಕಷ್ಟ ಎದುರಾಗಿದೆ. ಹೈಕೋರ್ಟ್ ಶಾಸಕರ…
Read More »ಯಾದಗಿರಿ: ಮದ್ಯದ ವ್ಯಸನ ಮನುಷ್ಯನನ್ನು ಎಷ್ಟು ಕ್ರೂರವಾಗಿಸುತ್ತದೆ ಎಂಬುದಕ್ಕೆ ಯಾದಗಿರಿಯ ರಾಜೀವ್ ಗಾಂಧಿ ನಗರದಲ್ಲಿ ನಡೆದ ಈ ಘೋರ ದುರಂತವೇ ಸಾಕ್ಷಿ. ಕುಡಿತ ಬಿಡುವಂತೆ ಬುದ್ಧಿ ಹೇಳಿದ…
Read More »ಲೋಕಸಭೆಯಲ್ಲಿ ಫೆಬ್ರವರಿ 4ರಂದು ನಡೆದ ಬೆಳವಣಿಗೆಗಳ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರ ಮೇಲೆ ದೈಹಿಕ ಹಲ್ಲೆಗೆ ಸಂಚು ನಡೆಸಲಾಗಿತ್ತು ಎಂಬ ಗಂಭೀರ ಆರೋಪ ರಾಜಕೀಯ ವಲಯದಲ್ಲಿ…
Read More »ಗದಗ: ರಾಜ್ಯದಲ್ಲಿ ರೈತರು ಎದುರಿಸುತ್ತಿರುವ ಕನ್ಯೆ ಸಿಗದ ಗಂಭೀರ ಸಮಸ್ಯೆಯ ಕುರಿತು ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ಸಿದ್ದನಕೊಳ್ಳದ ಡಾ. ಶಿವಕುಮಾರ್ ಸ್ವಾಮೀಜಿ ಅವರು ಕಳವಳ ವ್ಯಕ್ತಪಡಿಸಿದ್ದಾರೆ.…
Read More »ಕೆಲ ದಿನಗಳ ಹಿಂದೆ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡಿದ್ದ ಲೀಲಾ ಹಾಗೂ ಮಂಜು ಜೋಡಿ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ…
Read More »ಭಾರತದಲ್ಲಿ ಇತ್ತೀಚಿನ ದಿನಗಳಲ್ಲಿ ವಿಚ್ಛೇದನ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ನ್ಯಾಯಾಲಯಗಳ ಮುಂದೆ ಪ್ರತಿದಿನ ಸಾವಿರಾರು ದಂಪತಿಗಳು ದೂರಾಗಲು ಅರ್ಜಿ ಸಲ್ಲಿಸುತ್ತಿದ್ದಾರೆ. ಹಿಂದೆ ಜಗತ್ತಿನಲ್ಲೇ ಅತಿ ಕಡಿಮೆ ವಿಚ್ಛೇದನ…
Read More »ಉತ್ತರ ಪ್ರದೇಶ: ಮಥುರಾ ಮತ್ತು ಕರ್ನಾಟಕ ಮೂಲದ ಕುಟುಂಬವೊಂದು ಬಿಹಾರದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಎರಡು ಪ್ರತ್ಯೇಕ ಘಟನೆಗಳು ದೇಶವನ್ನೇ ಬೆಚ್ಚಿಬೀಳಿಸಿವೆ. ಈ ಎರಡೂ ಪ್ರಕರಣಗಳಲ್ಲಿ ಒಂದೇ ಕುಟುಂಬದ…
Read More »ಮಲಯಾಳಂ ಚಿತ್ರರಂಗದ ‘ಫಾಫಾ’ ಎಂದೇ ಕರೆಯಲ್ಪಡುವ ಫಹಾದ್ ಫಾಸಿಲ್ ಅವರ ಕೆರಿಯರ್ನಲ್ಲಿ ‘ರಂಗ’ ಎಂಬ ಪಾತ್ರ ಸೃಷ್ಟಿಸಿದ ಕ್ರೇಜ್ ಅಷ್ಟಿಷ್ಟಲ್ಲ. 2024ರಲ್ಲಿ ತೆರೆಕಂಡ ‘ಆವೇಶಂ’ ಸಿನಿಮಾದಲ್ಲಿ ಬೆಂಗಳೂರಿನ…
Read More »ಪ್ರತಿ ವರ್ಷ ಫೆಬ್ರವರಿ 10ರಂದು ಆಚರಿಸಲಾಗುವ ವಿಶ್ವ ದ್ವಿದಳ ಧಾನ್ಯ ದಿನವು ಕೇವಲ ಒಂದು ದಿನದ ಆಚರಣೆಯಲ್ಲ, ಇದು ನಮ್ಮ ಆರೋಗ್ಯ ಮತ್ತು ಭೂಮಿಯ ಆರೋಗ್ಯದ ನಡುವಿನ…
Read More »ತುಮಕೂರು: ಶಿರಾ ತಾಲೂಕಿನ ಮಾಗೋಡು ಗ್ರಾಮದ ಶ್ರೀರಂಗ ಜಾತ್ರೆಯಲ್ಲಿ ನಡೆದ ಎರಡೂವರೆ ವರ್ಷದ ಗಂಡು ಮಗುವಿನ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದ್ದು, ಪೊಲೀಸರು ಮಗುವನ್ನು ಸಿನಿಮೀಯ ರೀತಿಯಲ್ಲಿ…
Read More »ರಾಜ್ಯ ರಾಜಕಾರಣದ ನಾಯಕತ್ವ ಬದಲಾವಣೆ ಮತ್ತು ಆಂತರಿಕ ಭಿನ್ನಾಭಿಪ್ರಾಯಗಳ ಚರ್ಚೆಯ ನಡುವೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಕುತೂಹಲಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಸಿಎಂ…
Read More »ದಾವಣಗೆರೆ:ಶಿಕ್ಷಣದ ಹಕ್ಕಿಗಾಗಿ ಸ್ವತಃ ತಂದೆಯ ವಿರುದ್ಧವೇ ಧೈರ್ಯದಿಂದ ದೂರು ನೀಡಿದ ವಿದ್ಯಾರ್ಥಿನಿಯ ಸಾಹಸ ಮತ್ತು ಆಕೆಗೆ ಬೆಂಬಲವಾಗಿ ನಿಂತ ಪೊಲೀಸರ ಮಾನವೀಯ ಕಾರ್ಯ ನ್ಯಾಮತಿ ತಾಲೂಕಿನ ಅರುಂಡಿ…
Read More »ಉತ್ತರ ಕನ್ನಡ: ಸಿದ್ದಾಪುರದ ವಸಂತ ನಾಯ್ಕ ಹತ್ಯೆ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು, ಆರೋಪಿ ಸುಚಿತ್ರಾ ಈ ಕೃತ್ಯದ ಹಿಂದೆ ಹನಿಟ್ರ್ಯಾಪ್ ಮತ್ತು ಬ್ಲ್ಯಾಕ್ಮೇಲ್ ತಂತ್ರ…
Read More »ಅಯೋಧ್ಯೆಯ ಶ್ರೀರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯ ಸಂಘಟನೆಯ ಶಂಕಿತ ಭಯೋತ್ಪಾದಕ ಅಬ್ದುಲ್ ರೆಹಮಾನ್…
Read More »ಬೀದರ್ : ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ಪತ್ತೆಯಾಗಿರುವ ಪುರಾತನ ಅವಶೇಷಗಳು ಕರ್ನಾಟಕದ ಸಾಂಸ್ಕೃತಿಕ ಮತ್ತು ಐತಿಹಾಸಿಕ ಭೂಪಟದಲ್ಲಿ ಹೊಸ ಕುತೂಹಲ ಮೂಡಿಸಿವೆ. ಲಕ್ಕುಂಡಿ ಮತ್ತು ಬಳ್ಳಾರಿಯ…
Read More »ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದ ಭದ್ರತಾ ಕೋಟೆಯೊಳಗೆ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಕಚೇರಿಯಲ್ಲೇ ಕಳ್ಳತನ ನಡೆದಿರುವ ವಿಚಾರ ತಡವಾಗಿ ಬೆಳಕಿಗೆ ಬಂದು ತಲ್ಲಣ ಸೃಷ್ಟಿಸಿದೆ.…
Read More »ಹಾಸನದ ಮಾಜಿ ಶಾಸಕ ಪ್ರೀತಂಗೌಡ ಅವರು ಜೆಡಿಎಸ್ ಜೊತೆಗಿನ ಮೈತ್ರಿಯ ಬಗ್ಗೆ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದು, ಇದು ಮೈತ್ರಿ ಪಕ್ಷಗಳ ನಡುವಿನ ಭಿನ್ನಮತ ಸ್ಫೋಟಕ್ಕೆ ಕಾರಣವಾಗಿದೆ. ಈ…
Read More »ಎನ್ಸಿಪಿ ಮುಖ್ಯಸ್ಥ ಮತ್ತು ಹಿರಿಯ ರಾಜಕಾರಣಿ ಶರದ್ ಪವಾರ್ ಅವರು ತೀವ್ರ ಗಂಟಲು ನೋವು ಮತ್ತು ಉಸಿರಾಟದ ಸಮಸ್ಯೆಯಿಂದಾಗಿ ಪುಣೆಯ ರೂಬಿ ಹಾಲ್ ಕ್ಲಿನಿಕ್ ಆಸ್ಪತ್ರೆಗೆ ದಾಖಲಾಗಿದ್ದಾರೆ.…
Read More »ಬೆಂಗಳೂರು: ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದುಹೋಗಿದ್ದ ಬರೋಬ್ಬರಿ 19 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಇದ್ದ ಬ್ಯಾಗ್ ಅನ್ನು ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ…
Read More »ಪಂಜಾಬ್: ತರಣ್ ಜಿಲ್ಲೆಯ ಉಸ್ಮಾನ್ ಕಾನೂನು ಕಾಲೇಜಿನಲ್ಲಿ ಅತ್ಯಂತ ಆಘಾತಕಾರಿ ಘಟನೆಯೊಂದು ನಡೆದಿದೆ. ಕಾನೂನು ಶಿಕ್ಷಣ ಪಡೆಯುತ್ತಿದ್ದ ಮೊದಲ ವರ್ಷದ ವಿದ್ಯಾರ್ಥಿ ಪ್ರಿನ್ಸ್ ರಾಜ್ ಎಂಬಾತ, ತನ್ನ…
Read More »ಸಿನಿಮಾ ಪರದೆಯ ಮೇಲೆ ನಾಯಕಿಯರು ಮಲ್ಲಿಗೆಯಂತೆ ಸುಂದರವಾಗಿ, ಮಿಂಚಿನಂತೆ ವೇಗವಾಗಿ ಕಾಣುವುದನ್ನು ನೋಡಿ ನಾವೆಲ್ಲರೂ ಬೆರಗಾಗುತ್ತೇವೆ. ಆದರೆ ಈ ಸೌಂದರ್ಯದ ಹಿಂದೆ ಕೇವಲ ಮೇಕಪ್ ಇಲ್ಲ, ಬದಲಾಗಿ…
Read More »ಕೆನಡಾದಲ್ಲಿ ನೆಲೆಸಿದ್ದ ನೆಲಮಂಗಲ ಮೂಲದ ಚಂದನ್ ಕುಮಾರ್ (37) ಅವರ ಮೇಲೆ ನಡೆದ ಕ್ರೂರ ಗುಂಡಿನ ದಾಳಿ ಇಡೀ ಕರ್ನಾಟಕವನ್ನು ಬೆಚ್ಚಿಬೀಳಿಸಿದೆ. ಎಲ್ ಅಂಡ್ ಟಿ ಕಂಪನಿಯಲ್ಲಿ…
Read More »ಬಿಗ್ ಬಾಸ್ ಕನ್ನಡ 11ರ ಟ್ರೋಫಿ ಗೆದ್ದ ನಂತರ ಗಿಲ್ಲಿ ನಟರಾಜ್ ಅವರ ಜನಪ್ರಿಯತೆ ಗಗನಕ್ಕೇರಿದೆ. ಒಂದೂವರೆ ತಿಂಗಳ ಹಿಂದೆ ಸಾಮಾನ್ಯ ಯುವಕನಾಗಿ ಮನೆ ಪ್ರವೇಶಿಸಿದ್ದ ನಟರಾಜ್,…
Read More »ವಾರಾಂತ್ಯದಲ್ಲಿ ಭರ್ಜರಿ ಏರಿಕೆ ಕಂಡಿದ್ದ ಚಿನ್ನದ ಬೆಲೆಯು ಸೋಮವಾರವೂ ತನ್ನ ಭೇಟೆ ಮುಂದುವರಿಸಿದ್ದು, ಆಭರಣ ಪ್ರಿಯರಿಗೆ ಮತ್ತು ಸಾಮಾನ್ಯ ಜನರಿಗೆ ದೊಡ್ಡ ಆಘಾತ ನೀಡಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ…
Read More »ಕರ್ನಾಟಕ ಸರ್ಕಾರವು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಲು ‘ಒನ್ ಟೈಮ್ ಸೆಟ್ಲ್ಮೆಂಟ್’ ಯೋಜನೆಗೆ ಅನುಮೋದನೆ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ದೊಡ್ಡ ಮಟ್ಟದ…
Read More »ಉತ್ತರ ಪ್ರದೇಶ: ಕಾನ್ಪುರದಲ್ಲಿ ಪ್ರಸಿದ್ಧ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ, ಸುಮಾರು 10 ಕೋಟಿ ರೂ. ಬೆಲೆಯ ಲ್ಯಾಂಬೋರ್ಘಿನಿ ರೆವೆಲ್ಟೊ ಐಷಾರಾಮಿ…
Read More »ಇಂದಿನ ಕಾಲದಲ್ಲಿ ಸ್ಮಾರ್ಟ್ಫೋನ್ ಕೊಳ್ಳುವಾಗ ನಾವು ಮೊದಲು ಗಮನಿಸುವುದೇ ಅದರ ಕ್ಯಾಮೆರಾ ಮೆಗಾಪಿಕ್ಸೆಲ್. 108 MP ಅಥವಾ 200 MP ಕ್ಯಾಮೆರಾ ಇದ್ದರೆ ಅದೇ ದೊಡ್ಡದು ಎಂದು…
Read More »ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಬಾರಿ ಆರ್ಸಿಬಿ ಪಂದ್ಯಗಳು ನಡೆಯುವುದು ಗೃಹ ಇಲಾಖೆಯ ಅನುಮತಿಯ ಮೇಲೆ ನಿರ್ಧಾರವಾಗಲಿದೆ. ಐಪಿಎಲ್ ಹತ್ತಿರವಾಗುತ್ತಿದ್ದಂತೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಗಳ ಆಯೋಜನೆಗೆ ಸಂಬಂಧಿಸಿದಂತೆ…
Read More »ಉತ್ತರ ಕನ್ನಡ: ಸಿದ್ದಾಪುರದಲ್ಲಿ ನಡೆದ ವಸಂತ್ ನಾಯ್ಕ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಚಿತ್ರಾ ಅಲಿಯಾಸ್ ಸುರೇಖಾಳ ನವನವೀನ ವೇಷಗಳು ಮತ್ತು ಆಕೆ ಯುವಕರನ್ನು ಬಲೆಗೆ ಬೀಳಿಸುತ್ತಿದ್ದ…
Read More »ಬಹುಭಾಷಾ ನಟ ಪ್ರಕಾಶ್ ರಾಜ್ ಮತ್ತು ಸೌತ್ ಸೂಪರ್ ಸ್ಟಾರ್ ಪ್ರಭಾಸ್ ಕಾಂಬಿನೇಷನ್ ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗೆ ಇದೀಗ ನಿರಾಸೆಯ ಸುದ್ದಿಯೊಂದು ಕೇಳಿಬಂದಿದೆ. ‘ಅನಿಮಲ್’ ಖ್ಯಾತಿಯ ನಿರ್ದೇಶಕ…
Read More »ಮಂಡ್ಯ: ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಸಂಭ್ರಮದ ಮದುವೆಯ ಮನೆಯು ಶೋಕ ಸಾಗರದಲ್ಲಿ ಮುಳುಗಿದೆ. ಮದುವೆಗೆ ಸಿದ್ಧತೆ ನಡೆಯುತ್ತಿದ್ದ ನಡುವೆಯೇ ತಾಯಿ ಮತ್ತು ಮಗಳು ನೇಣು…
Read More »ಬೆಂಗಳೂರು: ತಾಯಿ ಮತ್ತು ಮಗಳ ಸಂಬಂಧ ಸೋಶಿಯಲ್ ಮೀಡಿಯಾ ಮತ್ತು ಮೊಬೈಲ್ ವ್ಯಸನದಿಂದಾಗಿ ಬಿರುಕು ಬಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ.ಓದುವ ನೆಪದಲ್ಲಿ ಪೋಷಕರಿಂದ ಮೊಬೈಲ್ ಪಡೆದ 22…
Read More »ಉತ್ತರ ಪ್ರದೇಶ: ಆನ್ಲೈನ್ ಗೇಮಿಂಗ್ ವ್ಯಸನವು ಎಂತಹ ಭೀಕರ ಪರಿಣಾಮ ಬೀರಬಹುದು ಎಂಬುದಕ್ಕೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಪಬ್ಜಿ ಗೇಮ್ ಆಡುತ್ತಿದ್ದ…
Read More »ಮೈಸೂರು: ಮೈಸೂರು-ಬೆಂಗಳೂರು ಹೆದ್ದಾರಿಯ ಸಮೀಪದಹಳೆ ಕೆಸರೆ ಗ್ರಾಮದಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ಅಗ್ನಿ ಅನಾಹುತ ಸಂಭವಿಸಿದೆ. ಹಳೆ ವಸ್ತುಗಳನ್ನು ಸಂಗ್ರಹಿಸಿಡುವ ಗುಜರಿ ಗೋದಾಮುಗಳಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು,…
Read More »ಬೆಂಗಳೂರು : ಮೆಟ್ರೋ ದರ ಏರಿಕೆ ಖಂಡಿಸಿ ಆರ್ವಿ ರಸ್ತೆ ಮೆಟ್ರೋ ನಿಲ್ದಾಣದಲ್ಲಿ ನಡೆದ ಪ್ರತಿಭಟನೆಯು ತೀವ್ರ ಸ್ವರೂಪ ಪಡೆದುಕೊಂಡಿದೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ…
Read More »ಬೆಂಗಳೂರು : ಸಿಲಿಕಾನ್ ಸಿಟಿಯ ಕೆಫೆ ಸಂಸ್ಕೃತಿಯು ಕೇವಲ ಆಹಾರಕ್ಕೆ ಸೀಮಿತವಾಗದೆ, ವ್ಯವಹಾರಿಕ ಮಾತುಕತೆಗಳ ತಾಣವಾಗಿ ಬದಲಾಗುತ್ತಿದೆ. ಇದರಿಂದಾಗಿ ಹೋಟೆಲ್ ಮಾಲೀಕರು ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರವಾಗಿ ಇದೀಗ…
Read More »ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಕೊನೆಗೂ ದೊಡ್ಡ ಮಟ್ಟದ ನೆಮ್ಮದಿಯ ಸುದ್ದಿ ಸಿಕ್ಕಿದೆ. ಕಳೆದ ಕೆಲವು ದಿನಗಳಿಂದ ‘ನಮ್ಮ ಮೆಟ್ರೋ’ ಟಿಕೆಟ್ ದರ ಏರಿಕೆಯಾಗಲಿದೆ ಎಂಬ ಆತಂಕದಲ್ಲಿದ್ದ ಸಾರ್ವಜನಿಕರು…
Read More »ಬಾಲಿವುಡ್ನ ಜನಪ್ರಿಯ ನಟ ಅಭಿಷೇಕ್ ಬಚ್ಚನ್ ಇಂದು ತಮ್ಮ 50ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ವಿಶೇಷ ಮೈಲಿಗಲ್ಲಿನ ಸಂದರ್ಭದಲ್ಲಿ ಅವರ ಪತ್ನಿ ಐಶ್ವರ್ಯಾ ರೈ ಬಚ್ಚನ್ ಹಂಚಿಕೊಂಡಿರುವ…
Read More »ಜ್ಯೋತಿಷಿ ಕಮಲಾಕರ್ ಭಟ್ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ತಿರುವುಗಳು ಸಿಗುತ್ತಿದ್ದು, ಸುಚಿತ್ರಾ ಎಂಬಾಕೆಯ ಹಿನ್ನೆಲೆ ಮತ್ತು ಆಕೆಯ ಹಣದ ದಾಹದ ಆಟ ಈಗ ಬಟಾಬಯಲಾಗುತ್ತಿದೆ. ಕಲಬುರಗಿಯ ಜಮೀನ್ದಾರನೊಬ್ಬನ…
Read More »ಗದಗ : ಕಲ್ಯಾಣಿ ಚಾಲುಕ್ಯರ ಗತವೈಭವದ ಸಾಕ್ಷಿಯಾದ ಲಕ್ಕುಂಡಿ ಗ್ರಾಮವು ಈಗ ಮತ್ತೊಂದು ರೋಚಕ ರಹಸ್ಯದಿಂದಾಗಿ ಸುದ್ದಿಯಲ್ಲಿದೆ. ಶಿಲ್ಪಕಲೆಗಳ ತೊಟ್ಟಿಲು ಮತ್ತು ಬಂಗಾರದ ನಾಣ್ಯಗಳ ಟಂಕಸಾಲೆ ಎಂದೇ…
Read More »ರಾಜ್ಯದ ಜನತೆಗೆ ಬೆಲೆ ಏರಿಕೆಯ ಮತ್ತೊಂದು ಬಿಸಿ ತಟ್ಟುವ ಕಾಲ ಹತ್ತಿರವಾಗುತ್ತಿದೆ. ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳು ಎದುರಿಸುತ್ತಿರುವ ತೀವ್ರ ಆರ್ಥಿಕ ನಷ್ಟವನ್ನು ಸರಿದೂಗಿಸಲು ವಿದ್ಯುತ್…
Read More »ಬೆಂಗಳೂರು : ಬಿಎಂಟಿಸಿ ಬಸ್ ಸಿಬ್ಬಂದಿಯೊಬ್ಬರು ಅಪ್ಪಟ ಪ್ರಾಮಾಣಿಕತೆ ಮೆರೆದಿದ್ದು, ಬಸ್ನಲ್ಲಿ ಕಳೆದುಹೋಗಿದ್ದ ಬರೋಬ್ಬರಿ 10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ.…
Read More »ಬಿಹಾರ: ಆರು ವರ್ಷದ ಪುಟ್ಟ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ದರ್ಭಾಂಗಾ ಜಿಲ್ಲೆಯ ವಿಶ್ವವಿದ್ಯಾಲಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಮಾನವೀಯ…
Read More »ನಾವೆಲ್ಲರೂ ಆರಾಮವಾಗಿ ನಿದ್ರೆಗೆ ಜಾರುತ್ತಿರುವಾಗ, ಇದ್ದಕ್ಕಿದ್ದಂತೆ ಎತ್ತರದಿಂದ ಕೆಳಗೆ ಬಿದ್ದಂತೆ ಅನಿಸಿ, ಮೈ ಕೊಡವಿ ಎಚ್ಚರವಾದ ಅನುಭವವನ್ನು ಒಂದಲ್ಲಾ ಒಂದು ಬಾರಿ ಪಡದೇ ಇರುತ್ತೇವೆ. ಆ ಕ್ಷಣದಲ್ಲಿ…
Read More »ಹಾವು ತನ್ನ ಹಳೆಯ ಪೊರೆಯನ್ನು ಕಳಚಿ ಹೊಸ ರೂಪ ಪಡೆಯುವುದನ್ನು ನಾವೆಲ್ಲರೂ ಆಶ್ಚರ್ಯದಿಂದ ನೋಡುತ್ತೇವೆ. ಆದರೆ ನಂಬಲಾಗದ ಸತ್ಯವೆಂದರೆ ಮನುಷ್ಯರು ಕೂಡ ಹಾವಿನಂತೆಯೇ ನಿರಂತರವಾಗಿ ತಮ್ಮ ಚರ್ಮವನ್ನು…
Read More »ರಾಯಚೂರು: ಲಿಂಗಸುಗೂರಿನಲ್ಲಿ ವಿವಿಐಪಿಗಳ ಆಗಮನದ ವೇಳೆ ಜಿಲ್ಲಾಡಳಿತದ ಅಧಿಕಾರಿಗಳ ಎಡವಟ್ಟಿನಿಂದಾಗಿ ಭಾರಿ ಹೈಡ್ರಾಮಾ ಸೃಷ್ಟಿಯಾಗಿದೆ. ಎಂಎಲ್ಸಿ ಶರಣಗೌಡ ಬಯ್ಯಾಪೂರ ಅವರ ಪುತ್ರನ ಮದುವೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ…
Read More »ಖ್ಯಾತ ನಟ ಹಾಗೂ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಈಗ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಚಿತ್ರ ನಿರ್ಮಾಪಕರ ವಿರುದ್ಧ ಅಸಂವಿಧಾನಿಕ ಪದಬಳಕೆ ಮಾಡಿದ ಆರೋಪದ ಮೇಲೆ ಬೆಂಗಳೂರಿನ ಉಪ್ಪಾರಪೇಟೆ…
Read More »ನಮ್ಮ ಮೆಟ್ರೋ ಟಿಕೆಟ್ ದರ ಪರಿಷ್ಕರಣೆ ವಿಚಾರವಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ಸಚಿವ ದಿನೇಶ್ ಗುಂಡೂರಾವ್ ಕಲಬುರಗಿಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮೆಟ್ರೋ ದರ…
Read More »ರಾಕಿಂಗ್ ಸ್ಟಾರ್ ಯಶ್ ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್, ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಚಿತ್ರವು ಬಿಡುಗಡೆಯ ಹೊಸ್ತಿಲಲ್ಲಿದ್ದು, ಚಿತ್ರದ ತಾರಾಗಣದ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ…
Read More »ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮೈಸೂರಿನಲ್ಲಿ ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಜಿ.ಟಿ. ದೇವೇಗೌಡರು ಈಗ ನಮ್ಮ ಜೊತೆಯಲ್ಲಿಲ್ಲ,…
Read More »ಕೇಂದ್ರ ಬಜೆಟ್ ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. 16 ಬಾರಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ…
Read More »ಕನ್ನಡ ಚಿತ್ರರಂಗದ ಎವರ್ಗ್ರೀನ್ ಸುಂದರಿ, ‘ಯಾರೇ ನೀನು ಚೆಲುವೆ’ ಖ್ಯಾತಿಯ ನಟಿ ಸಂಗೀತಾ ಮಾಧವನ್ ಬರೋಬ್ಬರಿ 25 ವರ್ಷಗಳ ನಂತರ ಮತ್ತೆ ಚಂದನವನಕ್ಕೆ ಮರಳಿ ಬಂದಿದ್ದಾರೆ. 1998ರಲ್ಲಿ…
Read More »ತುಮಕೂರು : ಕುಣಿಗಲ್ ತಾಲೂಕಿನ ಎಸ್.ಎಲ್.ಎನ್ ಕನ್ವೇಷನ್ ಹಾಲ್ನಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭವೊಂದು ತಾಳಿ ಕಟ್ಟುವ ಶುಭ ಮುಹೂರ್ತದಲ್ಲೇ ಅತ್ಯಂತ ಸಿನಿಮೀಯ ಮಾದರಿಯಲ್ಲಿ ನಿಂತು ಹೋಗಿದೆ .…
Read More »ಚಿಕ್ಕಮಗಳೂರು: ತರೀಕೆರೆ ತಾಲೂಕಿನಲ್ಲಿ ಸರ್ಕಾರ ಹಾಗೂ ಅಧಿಕಾರಿಗಳ ಧೋರಣೆಯಿಂದ ಬೇಸತ್ತ ರೈತನೊಬ್ಬ ವ್ಯವಸ್ಥೆಯ ವಿರುದ್ಧ ಅತ್ಯಂತ ಆಕ್ರೋಶಭರಿತವಾಗಿ ಮತ್ತು ವಿಭಿನ್ನವಾಗಿ ಪ್ರತಿಭಟಿಸಲು ಮುಂದಾಗಿದ್ದಾರೆ. ಗಂಧದ ಬೆಳೆಗಾರರಾದ ವಿಶುಕುಮಾರ್…
Read More »ಬಳ್ಳಾರಿ: ಡಿಐಜಿಪಿ ಹುದ್ದೆಯಿಂದ ವರ್ಗಾವಣೆಗೊಂಡಿರುವ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ತಮ್ಮ ಉತ್ತರಾಧಿಕಾರಿಗೆ ಕಡತಗಳನ್ನು ಹಸ್ತಾಂತರಿಸದಂತೆ ಕೆಳಹಂತದ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.…
Read More »ಮಹಾ ಶಿವರಾತ್ರಿ ಹಬ್ಬದ ಸಂದರ್ಭದಲ್ಲಿ ಏಳು ಮಲೆಯ ಒಡೆಯ ಮಲೆ ಮಾದಪ್ಪನ ದರ್ಶನಕ್ಕೆ ಲಕ್ಷಾಂತರ ಭಕ್ತರು ಪಾದಯಾತ್ರೆ ಕೈಗೊಂಡಿದ್ದು, ಚಿರತೆ ದಾಳಿಯ ಭೀತಿಯ ನಡುವೆಯೇ ಭಕ್ತರ ಸುರಕ್ಷತೆಗೆ…
Read More »ಬೆಂಗಳೂರು : ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ಪ್ರೀತಿಸಿದ ಯುವತಿ ಕೈಕೊಟ್ಟ ಹಿನ್ನೆಲೆ ಕಿರಣ್ (26) ಎಂಬ ಯುವ ಬಾಡಿ ಬಿಲ್ಡರ್…
Read More »ನಮ್ಮ ಮೆಟ್ರೋ ಪ್ರಯಾಣ ದರ ನಾಳೆಯಿಂದ ಏರಿಕೆಯಾಗಲಿದೆಯೇ ಅಥವಾ ಯಥಾಸ್ಥಿತಿಯಲ್ಲಿ ಮುಂದುವರೆಯಲಿದೆಯೇ ಎಂಬ ಕುರಿತು ಬೆಂಗಳೂರಿನ ಜನತೆಯಲ್ಲಿ ತೀವ್ರ ಕುತೂಹಲ ಮತ್ತು ಗೊಂದಲ ಮೂಡಿದೆ. ಈ ಬಗ್ಗೆ…
Read More »ವಾರವಿಡೀ ಇಳಿಕೆಯ ಹಾದಿಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ದರ ವಾರಾಂತ್ಯದಲ್ಲಿ ಏರಿಕೆ ಆಗುವ ಮೂಲಕ ಗ್ರಾಹಕರಿಗೆ ಶಾಕ್ ನೀಡಿವೆ. ಚಿನ್ನದ ಬೆಲೆ ಪ್ರತಿ ಗ್ರಾಮ್ಗೆ 390 ರೂಪಾಯಿಗಳಷ್ಟು…
Read More »ಬಳ್ಳಾರಿ: ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಪಟ್ಟಣದ ಗೌಡ್ರ ಮೂಲೆ ಬೆಟ್ಟದಲ್ಲಿ ನಡೆಯುತ್ತಿರುವ ಪುರಾತತ್ವ ಉತ್ಖನನವು ಐತಿಹಾಸಿಕ ಮಹತ್ವದ ಮೈಲಿಗಲ್ಲೊಂದನ್ನು ತಲುಪಿದೆ. ಅಮೆರಿಕಾದ ಹಾರ್ಟ್ವಿಕ್ ವಿಶ್ವವಿದ್ಯಾಲಯದ ಪ್ರಾಧ್ಯಾಪಕಿ ನಮಿತಾ…
Read More »ಫೆಬ್ರವರಿ 8 ಅಂದರೆ ಪ್ರೇಮಿಗಳ ವಾರದ ಅತ್ಯಂತ ರೋಮಾಂಚಕ ಮತ್ತು ಮಹತ್ವದ ದಿನಗಳಲ್ಲಿ ಒಂದಾದ ‘ಪ್ರಪೋಸ್ ಡೇ’. ಸಂಬಂಧಗಳಲ್ಲಿ ಹೊಸ ಅಧ್ಯಾಯವನ್ನು ಬರೆಯಲು ಅಥವಾ ಮನದ ಮೂಲೆಯಲ್ಲಿ…
Read More »ಕೊಡಗು: ಕುಶಾಲನಗರ ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಭಾನುವಾರ ಬೆಳಿಗ್ಗೆ ಭೀಕರ ಅವಘಡವೊಂದು ಸಂಭವಿಸಿದೆ. ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಚಲಿಸುತ್ತಿರುವಾಗಲೇ…
Read More »ಮುಖ್ಯಮಂತ್ರಿಗಳ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹಸ್ತಕ್ಷೇಪದ ವಿಚಾರ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿಸಿದ್ದು, ಕಾಂಗ್ರೆಸ್ನ ಹಿರಿಯ ನಾಯಕ ತನ್ವೀರ್ ಸೇಠ್ ಬಹಿರಂಗವಾಗಿಯೇ ತಮ್ಮ ಅಸಮಾಧಾನ…
Read More »ಬೀದರ್: ಬಸವಕಲ್ಯಾಣದ ಓಂ ಬಡಾವಣೆಯಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. ಅತ್ತೆಯು ವೇಶ್ಯಾವಾಟಿಕೆಗೆ ಒತ್ತಾಯಿಸುತ್ತಿದ್ದಳೆಂಬ ಆರೋಪದ ಹಿನ್ನೆಲೆಯಲ್ಲಿ, 22 ವರ್ಷದ ಅಂಜನಾಬಾಯಿ ಶೇಖರ್ ಪಾಟೀಲ್ ಎಂಬ ಯುವತಿ ತನ್ನ…
Read More »ಕನಕಪುರ ಶ್ರೀನಿವಾಸ್ ಅವರು ಇತ್ತೀಚೆಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಚಿತ್ರರಂಗದ ಪ್ರಮುಖರು ಹಾಗೂ ರಾಜಕೀಯ ಗಣ್ಯರ ವಿರುದ್ಧ ಅತ್ಯಂತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ.…
Read More »ಹೈದರಾಬಾದ್ನ ಮೆಟ್ರೋಪಾಲಿಟನ್ ಆರ್ಚ್ಬಿಷಪ್ ಆಗಿರುವ ಕಾರ್ಡಿನಲ್ ಪೂಲಾ ಆಂಥೋನಿ ಅವರು ಭಾರತೀಯ ಕ್ಯಾಥೋಲಿಕ್ ಬಿಷಪ್ಗಳ ಸಮ್ಮೇಳನದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಭಾರತೀಯ ಕ್ಯಾಥೋಲಿಕ್ ಸಮುದಾಯದ ಅತ್ಯುನ್ನತ…
Read More »ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ಶೀಘ್ರದಲ್ಲೇ ಮಹತ್ವದ ಬದಲಾವಣೆಯಾಗುವ ಸಾಧ್ಯತೆಯಿದೆ. ಸರ್ಕಾರದ ಹಣ ದುರುಪಯೋಗವಾಗುವುದನ್ನು ತಡೆಯಲು ಮತ್ತು ಮೃತ ಫಲಾನುಭವಿಗಳ ಖಾತೆಗೆ…
Read More »ಸಾಮಾನ್ಯವಾಗಿ ನಾವು ಸ್ಮಾರ್ಟ್ಫೋನ್ ಲಾಕ್ ತೆರೆಯಲು ಅಥವಾ ಅಧಿಕೃತ ದಾಖಲೆಗಳಿಗಾಗಿ ನಮ್ಮ ಬೆರಳಚ್ಚನ್ನು ಬಳಸುತ್ತೇವೆ. ಪ್ರಪಂಚದ ನೂರಾರು ಕೋಟಿ ಜನರಲ್ಲಿ ಒಬ್ಬರ ಬೆರಳಚ್ಚು ಮತ್ತೊಬ್ಬರಿಗೆ ಮ್ಯಾಚ್ ಆಗುವುದಿಲ್ಲ…
Read More »ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತಷ್ಟು ಆಕ್ರಮಣಕಾರಿಯಾಗಿದೆ. ಬಿಜೆಪಿ ನಾಯಕ ಸಿ.ಟಿ. ರವಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ…
Read More »ಬೆಂಗಳೂರು: ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ದರ ಏರಿಕೆಗೆ ಕೇಂದ್ರ ಸರ್ಕಾರ ಕಾರಣ…
Read More »ಸ್ಯಾಂಡಲ್ವುಡ್ನ ಹಿರಿಯ ನಿರ್ಮಾಪಕ ಕನಕಪುರ ಶ್ರೀನಿವಾಸ್ ಸುದ್ದಿಗೋಷ್ಠಿಯೊಂದರಲ್ಲಿ ನೀಡಿದ ವಿವಾದಾತ್ಮಕ ಹೇಳಿಕೆಗಳು ಈಗ ಕಾನೂನು ಸಮರದ ರೂಪ ಪಡೆದಿವೆ. ನಿರ್ದೇಶಕ ಜೋಗಿ ಪ್ರೇಮ್, ಪವರ್ ಸ್ಟಾರ್ ಪುನೀತ್…
Read More »ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪ್ರತ್ಯೇಕ ಪ್ರಕರಣಗಳಲ್ಲಿ…
Read More »ಬೆಂಗಳೂರು : ರಸ್ತೆಗಳಲ್ಲಿ ಬಿಎಂಟಿಸಿ ಬಸ್ಗಳ ಅತಿವೇಗ ಮತ್ತು ಅಜಾಗರೂಕ ಚಾಲನೆಯು ಸಾರ್ವಜನಿಕರ ಪಾಲಿಗೆ ಸಂಚಕಾರವಾಗಿ ಪರಿಣಮಿಸುತ್ತಿದ್ದು, ಈಗ ಮತ್ತೊಂದು ಭೀಕರ ಅಪಘಾತಕ್ಕೆ ಎಳೆಯ ಜೀವವೊಂದು ಬಲಿಯಾಗಿದೆ.…
Read More »ಸಂಸತ್ ಭವನದ ಆವರಣದಲ್ಲಿ ನಟಿ, ಮಂಡಿ ಕ್ಷೇತ್ರದ ಸಂಸದೆ ಕಂಗನಾ ರಣಾವತ್ ಮತ್ತು ಕೇಂದ್ರ ಸಚಿವ ಚಿರಾಗ್ ಪಸ್ವಾನ್ ಒಟ್ಟಾಗಿ ನಡೆದು ಬರುತ್ತಿರುವ ವೀಡಿಯೋ ಮತ್ತೊಮ್ಮೆ ಸಾಮಾಜಿಕ…
Read More »ಸರ್ಕಾರಿ ಬಸ್ಗಳ ಮೇಲೆ ತಂಬಾಕು ಉತ್ಪನ್ನಗಳ ಜಾಹೀರಾತು ಪ್ರದರ್ಶಿಸುತ್ತಿದ್ದ ಕೆಎಸ್ಆರ್ಟಿಸಿ ಮತ್ತು ಬಿಎಂಟಿಸಿ ನಿರ್ಧಾರದ ವಿರುದ್ಧ ಸಾರ್ವಜನಿಕ ವಲಯದಲ್ಲಿದ್ದ ತೀವ್ರ ಆಕ್ರೋಶಕ್ಕೆ ಕೊನೆಗೂ ಜಯ ಸಿಕ್ಕಿದೆ. ಸಾರಿಗೆ…
Read More »ಸೋಶಿಯಲ್ ಮೀಡಿಯಾದಲ್ಲಿ ಲೈಕ್ಸ್ ಮತ್ತು ವ್ಯೂಸ್ಗಾಗಿ ಜನರು ಎಂತಹ ಅಪಾಯಕಾರಿ ಹಂತಕ್ಕೆ ತಲುಪುತ್ತಿದ್ದಾರೆ ಎನ್ನುವುದಕ್ಕೆ ಇತ್ತೀಚೆಗೆ ವೈರಲ್ ಆಗಿರುವ ವಿಡಿಯೋ ಒಂದು ಕರಾಳ ಸಾಕ್ಷಿಯಾಗಿದೆ. ಮಹಿಳೆಯೊಬ್ಬಳು ತನ್ನ…
Read More »ಬೆಂಗಳೂರು : ನಮ್ಮ ಮೆಟ್ರೋ ದರ ಏರಿಕೆ ವಿಚಾರವಾಗಿ ರಾಜ್ಯ ಸರ್ಕಾರ ಮತ್ತು ಸಂಸದ ತೇಜಸ್ವಿ ಸೂರ್ಯ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
Read More »ರಾಜ್ಯಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣದ ಮೂಲಕ ಇಡೀ ದೇಶದ ಗಮನ ಸೆಳೆದ ಕೇರಳದ ಬಿಜೆಪಿ ಸಂಸದ ಸಿ. ಸದಾನಂದನ್ ಮಾಸ್ಟರ್ ಅವರ ಧೈರ್ಯ ಮತ್ತು ರಾಷ್ಟ್ರಪ್ರೇಮಕ್ಕೆ ಪ್ರಧಾನಿ…
Read More »ವಿಧಾನಸಭೆಯಲ್ಲಿ ಶಾಸಕರಾದ ಶಿವಲಿಂಗೇಗೌಡ ಹಾಗೂ ಶರಣು ಸಲಗಾರ ನಡುವೆ ನಡೆದ ಮಾತಿನ ಜಟಾಪಟಿ ಮತ್ತು ಗದ್ದಲದ ಕುರಿತು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳೂರಿನಲ್ಲಿ ಅಸಮಾಧಾನ…
Read More »ಬೈಂದೂರು: ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಕರಾವಳಿ ಭಾಗದ ಹಿರಿಯ ರಾಜಕೀಯ ಮುತ್ಸದ್ದಿ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನರಾಗಿದ್ದಾರೆ. ಸರಳತೆ ಮತ್ತು ಪ್ರಾಮಾಣಿಕತೆಗೆ ಹೆಸರಾಗಿದ್ದ ಅವರು,…
Read More »ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ಮತ್ತು ವುಮೆನ್ಸ್ ಪ್ರೀಮಿಯರ್ ಲೀಗ್ ಚಾಂಪಿಯನ್ ಕ್ಯಾಪ್ಟನ್ ಸ್ಮೃತಿ ಮಂಧಾನ ಅವರ ವೈಯಕ್ತಿಕ ಜೀವನದ ಏರಿಳಿತಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ…
Read More »ಉತ್ತರ ಪ್ರದೇಶ: ಬಂಡಾ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣದ ವ್ಯಾಮೋಹಕ್ಕೆ ಮತ್ತೊಂದು ಜೀವ ಬಲಿಯಾಗಿದೆ. ಇನ್ಸ್ಟಾಗ್ರಾಮ್ ರೀಲ್ಸ್ ಮಾಡುವ ಭರದಲ್ಲಿ 27 ವರ್ಷದ ಮೋಹಿನಿ ಎಂಬ ಯುವತಿ ಆಕಸ್ಮಿಕವಾಗಿ…
Read More »ಗೌರಿಬಿದನೂರು : ಸಹಪಾಠಿಯ ಪುಸ್ತಕದ ಪುಟ ಹರಿದನೆಂಬ ಸಣ್ಣ ಕಾರಣಕ್ಕಾಗಿ ಎಂಟನೇ ತರಗತಿ ವಿದ್ಯಾರ್ಥಿಯ ಮೇಲೆ ನಾಲ್ವರು ಶಿಕ್ಷಕರು ಅಮಾನವೀಯವಾಗಿ ಹಲ್ಲೆ ನಡೆಸಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.…
Read More »ಕನ್ನಡ ಚಿತ್ರರಂಗದ ನಟಿ ಮೇಘನಾ ರಾಜ್ ಅವರ ಎರಡನೇ ಮದುವೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಅವರ ತಂದೆ, ಹಿರಿಯ ನಟ ಸುಂದರ್ ರಾಜ್ ಅವರು…
Read More »2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಇಂದು ಫೆಬ್ರವರಿ 7 ರಂದು ಅತ್ಯಂತ ಅದ್ಧೂರಿಯಾಗಿ ಚಾಲನೆ ಪಡೆಯುತ್ತಿದೆ. ಮುಂಬೈನ ಐತಿಹಾಸಿಕ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ…
Read More »ಬೆಂಗಳೂರು : ಟ್ರಾಫಿಕ್ ದಟ್ಟಣೆಯ ನಡುವೆ ಬಿಎಂಟಿಸಿ ಬಸ್ಗಳು ಸಾರ್ವಜನಿಕರ ಪಾಲಿಗೆ ಸಂಚಕಾರವಾಗಿ ಪರಿಣಮಿಸುತ್ತಿದ್ದು, ಮತ್ತೊಂದು ಭೀಕರ ಅಪಘಾತಕ್ಕೆ ಯುವತಿಯೊಬ್ಬರು ಬಲಿಯಾಗಿದ್ದಾರೆ. ಟಿನ್ ಫ್ಯಾಕ್ಟರಿ ಬಳಿ ನಡೆದ…
Read More »ಮಥುರಾ : ಯಮುನಾ ಎಕ್ಸ್ಪ್ರೆಸ್ವೇನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವು ಅತಿವೇಗ ಮತ್ತು ಅಜಾಗರೂಕ ಚಾಲನೆಯ ಭೀಕರತೆಯನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ದೆಹಲಿಯಿಂದ ಕಾನ್ಪುರಕ್ಕೆ ತೆರಳುತ್ತಿದ್ದ ಖಾಸಗಿ…
Read More »ಅರಸೀಕೆರೆ: ಶಾಸಕ ಶಿವಲಿಂಗೇಗೌಡರು ವಿಧಾನಸಭೆಯಲ್ಲಿ ಆರ್ಎಸ್ಎಸ್ ಕುರಿತು ನೀಡಿದ್ದ ಹೇಳಿಕೆಗೆ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ. ಸಂಘದ ಬಗ್ಗೆ ಸರಿಯಾದ…
Read More »ಸರಕಾರವು ವ್ಯವಸ್ಥಿತ ದರ ನಿಗದಿ ಮಾಡದಿರುವುದು ಮತ್ತು ಖಾಸಗಿ ಕಂಪನಿಗಳ ಏಕಪಕ್ಷೀಯ ಧೋರಣೆಯನ್ನು ಪ್ರತಿಭಟಿಸಿ ಇಂದು ದೇಶಾದ್ಯಂತ ಓಲಾ, ಊಬರ್ ಮತ್ತು ರ್ಯಾಪಿಡೋ ಚಾಲಕರು “ಆಲ್ ಇಂಡಿಯಾ…
Read More »ಬಳ್ಳಾರಿ : ಕೈಗಾರಿಕಾ ಪ್ರದೇಶದಲ್ಲಿ ರೈತರಿಗೆ ಸೇರಬೇಕಾದ ಯೂರಿಯಾ ಗೊಬ್ಬರವನ್ನು ಅಕ್ರಮವಾಗಿ ದಾಸ್ತಾನು ಮಾಡಿದ್ದ ಬೃಹತ್ ಗೋಡೌನ್ ಮೇಲೆ ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಜಂಟಿ…
Read More »ಬೆಂಗಳೂರು: ಮೆಟ್ರೋ ದರ ಏರಿಕೆ ವಿಚಾರವಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸರ್ಕಾರದ ನಡೆಯನ್ನು ಕಟುವಾಗಿ ಟೀಕಿಸಿದ್ದಾರೆ. ರಾಜ್ಯ…
Read More »ಬೆಳಗಾವಿ: ಮಹಿಳಾ ಅಧಿಕಾರಿಯೊಬ್ಬರ ಖಾಸಗಿ ಕ್ಷಣಗಳನ್ನು ರಹಸ್ಯವಾಗಿ ಚಿತ್ರೀಕರಿಸಿ ಬ್ಲ್ಯಾಕ್ಮೇಲ್ ಮಾಡಿದ್ದ ಗಂಭೀರ ಪ್ರಕರಣವು ಈಗ ರಾಜ್ಯ ಮಹಿಳಾ ಆಯೋಗದ ಮೆಟ್ಟಿಲೇರಿದೆ. ಸರ್ಕಾರಿ ಅಧಿಕಾರಿಯ ಮನೆಯ ಕೊಠಡಿಯಲ್ಲೇ…
Read More »ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ದಿನನಿತ್ಯ ನೂರಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗುತ್ತವೆ, ಆದರೆ ಇತ್ತೀಚೆಗೆ ದಾಖಲಾದ ಈ ಒಂದು ಎಫ್ಐಆರ್ ಮಾತ್ರ ಇಡೀ ನಗರದ ಗಮನ ಸೆಳೆದಿದೆ.…
Read More »ಕರ್ನಾಟಕ : ರಾಜಕೀಯ ಅಖಾಡದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಸಂಘರ್ಷವು ಈಗ ಹೊಸ ಸ್ವರೂಪ ಪಡೆದುಕೊಂಡಿದೆ. ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇತ್ತೀಚೆಗೆ…
Read More »ಕೋಲಾರ: ಮಗಳ ಪ್ರೀತಿಯ ಹಠದಿಂದ ತಾಯಿ ಆತ್ಮಹತ್ಯೆಗೆ ಯತ್ನಿಸಿರುವುದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ. ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಯುವತಿಯೊಬ್ಬಳು ಅನ್ಯಕೋಮಿನ ಯುವಕನನ್ನು ಪ್ರೀತಿಸುತ್ತಿದ್ದು, ಇದಕ್ಕೆ ಪೋಷಕರು…
Read More »ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯದ ವೇಳೆ ರಾಜ್ಯಸಭೆಯಲ್ಲಿ ತೀವ್ರ ರಾಜಕೀಯ ಹೈಡ್ರಾಮಾ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸದನವನ್ನು ಉದ್ದೇಶಿಸಿ ಮಾತನಾಡಲು ಆರಂಭಿಸುತ್ತಿದ್ದಂತೆ, ಕಾಂಗ್ರೆಸ್…
Read More »ಮೈಸೂರು: ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ದೂರಿನ ಹಿನ್ನೆಲೆಯಲ್ಲಿ ಇಬ್ಬರು ಪ್ರಭಾವಿ ಅಧಿಕಾರಿಗಳಿಗೆ ಸೇರಿದ ಒಟ್ಟು ಏಳು ಸ್ಥಳಗಳ…
Read More »ಸ್ಯಾಂಡಲ್ವುಡ್ ನಟ ದರ್ಶನ್ ತೂಗುದೀಪ ಅವರ 49ನೇ ಹುಟ್ಟುಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಆದರೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ-2 ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ದರ್ಶನ್,…
Read More »ಬಿಗ್ ಬಾಸ್ ಖ್ಯಾತಿಯ ನಟ ರಜತ್ ಕಿಶನ್ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. ಈ ಹಿಂದೆ ಮಚ್ಚು ಹಿಡಿದು ರೀಲ್ಸ್ ಮಾಡಿ ವಿವಾದಕ್ಕೀಡಾಗಿದ್ದ ರಜತ್, ಮೈಸೂರಿನ…
Read More »ಚಿನ್ನ ಮತ್ತು ಬೆಳ್ಳಿಯ ಮೇಲೆ ಹೂಡಿಕೆ ಮಾಡಲು ಯೋಚಿಸುತ್ತಿರುವವರಿಗೆ ಜ್ಯೋತಿಷ್ಯ ಶಾಸ್ತ್ರ ಮತ್ತು ತಜ್ಞರಿಂದ ಒಂದು ಅಚ್ಚರಿಯ ಎಚ್ಚರಿಕೆ ಸಂದೇಶ ರವಾನೆಯಾಗಿದೆ. ಮಾರ್ಚ್ 03, 2026ರಂದು ಸಂಭವಿಸಲಿರುವ…
Read More »ರಾಜಸ್ಥಾನ: ಮೇಘಾಲಯದ ಹನಿಮೂನ್ ಮರ್ಡರ್ ಪ್ರಕರಣವನ್ನು ಮ್ಯಾಚ್ ಮಾಡುವ ಮತ್ತೊಂದು ಭೀಕರ ಹತ್ಯಾಕಾಂಡ ರಾಜಸ್ಥಾನದಲ್ಲಿ ಬೆಳಕಿಗೆ ಬಂದಿದೆ. ಮದುವೆಯಾಗಿ ಕೇವಲ ಮೂರೇ ತಿಂಗಳಿಗೆ ಅಂಜಲಿ ಎಂಬಾಕೆ ತನ್ನ…
Read More »ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸಂಸತ್ ಭವನದಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ, ಬೆಂಗಳೂರು-ಮಂಡ್ಯ-ಮೈಸೂರು ಮಾರ್ಗದ ಹಲವು ದಶಕಗಳ ರೈಲ್ವೆ ಬೇಡಿಕೆಗಳ…
Read More »ಗಿಗ್ ಕಾರ್ಮಿಕರ ಹಿತರಕ್ಷಣೆ ಮತ್ತು ಕನಿಷ್ಠ ದರ ನಿಗದಿಗೆ ಆಗ್ರಹಿಸಿ ಫೆಬ್ರವರಿ 7 ರಂದು ದೇಶಾದ್ಯಂತ ಓಲಾ, ಉಬರ್ ಮತ್ತು ರಾಪಿಡೋ ಚಾಲಕರು ಬೃಹತ್ ಮುಷ್ಕರಕ್ಕೆ ಕರೆ…
Read More »ಮಾಲೂರು: ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದ ಕುರಿತಾದ ದೀರ್ಘಕಾಲದ ಕಾನೂನು ಹೋರಾಟಕ್ಕೆ ತೆರೆ ಬಿದ್ದಿದ್ದು, ಕಾಂಗ್ರೆಸ್ ಶಾಸಕ ಕೆ.ವೈ. ನಂಜೇಗೌಡ ಅವರ ಶಾಸಕ ಸ್ಥಾನ ಭದ್ರವಾಗಿದೆ. ಸುಪ್ರೀಂ…
Read More »ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ವೈದ್ಯಕೀಯ ಜಾಮೀನು…
Read More »ಹಿಂದೂ ಹೋರಾಟಗಾರ ಪುನೀತ್ ಕೆರೆಹಳ್ಳಿ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಅಕ್ರಮ ಬಾಂಗ್ಲಾ ವಲಸಿಗರನ್ನು ಪ್ರಶ್ನಿಸಿದ ವಿಚಾರವಾಗಿ ಬೆಂಗಳೂರಿನ ಚನ್ನಮನಕೆರೆ ಅಚ್ಚುಕಟ್ಟು…
Read More »ಮಂಗಳೂರು : ನಂತೂರು ವೃತ್ತದ ಬಳಿ ಖಾಸಗಿ ಬಸ್ಗಳ ಅತಿವೇಗ ಮತ್ತು ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿಯಾಗಿದ್ದು, ೨೬ ವರ್ಷದ ಯುವತಿಯೊಬ್ಬರು ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬಳ್ಳಾಲ್ಬಾಗ್ ನಿವಾಸಿ…
Read More »ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ಸಿಎಲ್ ದರ ಏರಿಕೆಯ ಬಿಸಿ ಮುಟ್ಟಿಸಿದೆ. ಫೆಬ್ರವರಿ 9ರಿಂದ ಅನ್ವಯವಾಗುವಂತೆ ಮೆಟ್ರೋ ಪ್ರಯಾಣ ದರವನ್ನು ಶೇಕಡಾ 5ರಷ್ಟು ಹೆಚ್ಚಳ ಮಾಡಿ ಅಧಿಕೃತ ಆದೇಶ…
Read More »ಬಾಗಲಕೋಟೆ : ಬನಹಟ್ಟಿ ನ್ಯಾಯಾಲಯದ ಆವರಣದಲ್ಲಿ ದಂಪತಿಗಳ ಕಲಹ ವಿಕೋಪಕ್ಕೆ ಹೋಗಿ, ಪತಿ ಆತ್ಮಹತ್ಯೆಗೆ ಯತ್ನಿಸಿದ ಆಘಾತಕಾರಿ ಘಟನೆ ನಡೆದಿದೆ. ಕೌಟುಂಬಿಕ ನ್ಯಾಯಾಲಯದಲ್ಲಿ ಜೀವನಾಂಶ ಪ್ರಕರಣದ ಮೊದಲ…
Read More »ಬಿಗ್ಬಾಸ್ ಖ್ಯಾತಿಯ ಶಮಂತ್, ಅಲಿಯಾಸ್ ‘ಬ್ರೋ ಗೌಡ’ ಮತ್ತೆ ಕಿರುತೆರೆಗೆ ಮರಳುತ್ತಿದ್ದಾರೆ! ‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯ ಮೂಲಕ ಕನ್ನಡಿಗರ ಮನೆಮಾತಾಗಿದ್ದ ಇವರು, ಈಗ ಮತ್ತೆ ಕಲರ್ಸ್ ಕನ್ನಡ…
Read More »ಅರಸೀಕೆರೆ: ಶಾಸಕ ಕೆ.ಎಂ. ಶಿವಲಿಂಗೇಗೌಡರು ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಶರಣು ಸಲಗರ ಅವರ ಪತ್ನಿಯ ಕುರಿತು ಆಡಿದ ಮಾತುಗಳು ಈಗ ರಾಜಕೀಯ ವಲಯದಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿವೆ.…
Read More »ತುಮಕೂರು: ಭ್ರಷ್ಟ ವ್ಯವಸ್ಥೆಯ ವಿರುದ್ಧ ರೈತರೊಬ್ಬರು ವಿಶಿಷ್ಟವಾಗಿ ಪ್ರತಿಭಟಿಸಿರುವ ಘಟನೆ ಈಗ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಲೋಕಾಯುಕ್ತರ ಆದೇಶವನ್ನೇ ಗಾಳಿಗೆ ತೂರಿದ ಅಧಿಕಾರಿಗಳ ನಡೆಗೆ ಆಕ್ರೋಶಗೊಂಡ ರೈತ…
Read More »೨೦೧೬ರ ನೋಟು ಅಮಾನ್ಯೀಕರಣದ ಸಮಯದಲ್ಲಿ ಜನರಿಗೆ ಆಸರೆಯಾಗಿ ಬಂದಿದ್ದ ಆ ಗುಲಾಬಿ ಬಣ್ಣದ ೨೦೦೦ ರೂಪಾಯಿ ನೋಟುಗಳು ಈಗ ಇತಿಹಾಸದ ಪುಟ ಸೇರುತ್ತಿವೆ. ಆರ್ಬಿಐ ಈ ನೋಟುಗಳ…
Read More »ಕೇರಳ: ವಲಯಾರ್-ವಡಕ್ಕಂಚೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಲ್ಲಂಗಡಿ ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದರಲ್ಲಿ ಭಾರಿ ಪ್ರಮಾಣದ ಸ್ಫೋಟಕಗಳು ಪತ್ತೆಯಾಗಿದ್ದು, ಜನರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಪಾಲಕ್ಕಾಡ್ ಸರ್ಕಾರಿ ವೈದ್ಯಕೀಯ ಕಾಲೇಜು…
Read More »ವುಮೆನ್ಸ್ ಪ್ರೀಮಿಯರ್ ಲೀಗ್ ಸೀಸನ್-4ರ ಮೆಗಾ ಫೈನಲ್ ಪಂದ್ಯಕ್ಕೆ ಕೌಂಟ್-ಡೌನ್ ಆರಂಭವಾಗಿದ್ದು, ಕ್ರಿಕೆಟ್ ಲೋಕದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಬರೋಡಾದಲ್ಲಿ ನಡೆಯಲಿರುವ ಈ ಹೈವೋಲ್ಟೇಜ್ ಪಂದ್ಯದಲ್ಲಿ ರಾಯಲ್…
Read More »ದಳಪತಿ ವಿಜಯ್ ನಟನೆಯ ಬಹುನಿರೀಕ್ಷಿತ ಚಿತ್ರ ‘ಜನ ನಾಯಗನ್’ ಬಿಡುಗಡೆಯ ವಿಳಂಬ ಇದೀಗ ಚಿತ್ರರಂಗದಲ್ಲಿ ಭಾರಿ ಸಂಚಲನ ಮೂಡಿಸಿದೆ. ಸೆನ್ಸಾರ್ ಮಂಡಳಿ ಪ್ರಮಾಣಪತ್ರ ನೀಡಲು ವಿಳಂಬ ಮಾಡಿದ…
Read More »ಮೈಸೂರು : ಕೆ.ಆರ್. ನಗರದ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಹೈಕೋರ್ಟ್ನಲ್ಲಿ ಭಾರಿ ಹಿನ್ನಡೆಯಾಗಿದೆ. ಈ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರಿ ರೇವಣ್ಣ…
Read More »ಉತ್ತರ ಪ್ರದೇಶ: ಮೈನ್ಪುರಿಯಲ್ಲಿ ವಿದ್ಯಾರ್ಥಿಯೊಬ್ಬನ ವಿಕೃತ ವರ್ತನೆಗೆ ಶಿಕ್ಷಕಿಯೊಬ್ಬರು ಬಲಿಯಾಗಿರುವ ಭೀಕರ ಘಟನೆ ನಡೆದಿದೆ. 12ನೇ ತರಗತಿ ವಿದ್ಯಾರ್ಥಿ ಅಖಂಡ್ ಪ್ರತಾಪ್ ಸಿಂಗ್, ತನ್ನ ಪ್ರೀತಿಯ ಪ್ರಸ್ತಾಪವನ್ನು…
Read More »ಬೆಂಗಳೂರು: ಹಲಸೂರು ಭಾಗದಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದಿದ್ದು, ನಗರದಲ್ಲಿ ಮತ್ತೊಮ್ಮೆ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಜನವರಿ 30ರಂದು ಈ…
Read More »ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಸುಚಿತ್ರಾ ನಡುವಿನ ಆಡಿಯೋ ಸಂಭಾಷಣೆ ಈಗ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದ ಹತ್ಯೆ ಪ್ರಕರಣದಲ್ಲಿ…
Read More »ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆ ಮತ್ತೆ ಕಾವೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ಅಧಿಕಾರ ಹಂಚಿಕೆಯ ಗೊಂದಲಗಳು ಶಾಸಕರನ್ನು ಇಕ್ಕಟ್ಟಿಗೆ…
Read More »ಬೆಂಗಳೂರು: ಜನತೆಗೆ ಒಂದರ ಮೇಲೊಂದು ಆರ್ಥಿಕ ಹೊಡೆತ ಬೀಳುತ್ತಿದೆ. ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ, ಈಗ ಕಾವೇರಿ ನೀರಿನ ದರವೂ ಏರಿಕೆಯಾಗಲು ಕ್ಷಣಗಣನೆ ಆರಂಭವಾಗಿದೆ.…
Read More »ಭಾರತದ ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರು ಸಿನಿಮಾ ಪ್ರೇಕ್ಷಕರಿಗಾಗಿ ಹೊಸದೊಂದು ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ತಮ್ಮ ಸಿನಿಮಾಗಳಲ್ಲಿ ತಾಂತ್ರಿಕತೆಗೆ ಹೆಚ್ಚಿನ ಒತ್ತು ನೀಡುವ ಅವರು, ಇದೀಗ ಭಾರತದಲ್ಲಿ…
Read More »ಕೇಂದ್ರ ಸಚಿವ ಅಮಿತ್ ಶಾ ಅವರ ಆಪ್ತನೆಂದು ಹೇಳಿಕೊಂಡು ಕೋಟಿಗಟ್ಟಲೆ ವಂಚಿಸುತ್ತಿದ್ದ ಸುಜಯೇಂದ್ರ ಎಂಬ ಖತರ್ನಾಕ್ ವಂಚಕನ ಹಗರಣಗಳು ಜೈಲಿನಿಂದ ಹೊರಬಂದ ಬೆನ್ನಲ್ಲೇ ಮತ್ತೆ ಬಯಲಿಗೆ ಬಂದಿವೆ.…
Read More »ಬೆಂಗಳೂರು: ಹೆಬ್ಬಾಳ ಸಮೀಪದ ಭದ್ರಪ್ಪ ಲೇಔಟ್ ರಿಂಗ್ ರಸ್ತೆಯಲ್ಲಿ ಮುಂಜಾನೆ ಖಾಸಗಿ ಕಂಪನಿಯ ಬಸ್ವೊಂದು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಜಾಲಹಳ್ಳಿಯಿಂದ ದೇವನಹಳ್ಳಿ ಕಡೆಗೆ ಕಂಪನಿ ಉದ್ಯೋಗಿಗಳನ್ನು…
Read More »ಹಾಸನ: ಶ್ರವಣಬೆಳಗೊಳ ಸಮೀಪದ ಕೊತ್ತನಘಟ್ಟ ಗ್ರಾಮದಲ್ಲಿ ಫೈನಾನ್ಸ್ ಸಿಬ್ಬಂದಿಯ ಕಿರುಕುಳಕ್ಕೆ ಮನನೊಂದು ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಜರುಗಿದೆ. ಮೃತರನ್ನು ಯೋಗೇಶ್ (50) ಎಂದು ಗುರುತಿಸಲಾಗಿದ್ದು,…
Read More »ಮೈಸೂರು: ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಅಂತರಜಾತಿ ವಿವಾಹವಾದ ಕುಟುಂಬಕ್ಕೆ ನೆರವು ನೀಡಿದ ಕಾರಣಕ್ಕಾಗಿ ಎಲೆಕ್ಟ್ರಿಷಿಯನ್ ವೆಂಕಟೇಶ್ ನಾಯಕ್ ಎಂಬುವವರ ಮೇಲೆ ಹಲ್ಲೆ…
Read More »ಬಿಗ್ ಬಾಸ್ ಖ್ಯಾತಿಯ ರಜತ್ಗೆ ಮತ್ತೆ ಸಂಕಷ್ಟ ಎದುರಾಗಿದೆ. ಈ ಹಿಂದೆ ಮಚ್ಚು ಹಿಡಿದು ಫೋಟೋಶೂಟ್ ಮಾಡಿ ಜೈಲು ಪಾಲಾಗಿದ್ದ ಇವರು, ಈಗ ಮೈಸೂರಿನ ಪಾರಂಪರಿಕ ಕಟ್ಟಡವಾದ…
Read More »ಗದಗ: ರೋಣ ತಾಲೂಕಿನ ಜಿಗಳೂರ ಕ್ರಾಸ್ ಬಳಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರೈತ ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ಕ್ರೂಸರ್ ಮತ್ತು ಕ್ಯಾಂಟರ್ ವಾಹನಗಳ…
Read More »2026ರ ಫೆಬ್ರವರಿ 5, ಗುರುವಾರ. ಮಾಘ ಮಾಸದ ಕೃಷ್ಣ ಪಕ್ಷದಲ್ಲಿ ಬರುವ ಈ ಸಂಕಷ್ಟಹರ ಚತುರ್ಥಿಯನ್ನು ದ್ವಿಜಪ್ರಿಯ ಸಂಕಷ್ಟ ಚತುರ್ಥಿ ಎಂದು ಕರೆಯಲಾಗುತ್ತದೆ. ಸಂಕಷ್ಟ ಎಂದರೆ ಕಷ್ಟಗಳನ್ನು…
Read More »ಬೆಂಗಳೂರು: ಪ್ರತಿಷ್ಠಿತ ವಿಕ್ಟೋರಿಯಾ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳ ಹಣಕ್ಕೆ ಕನ್ನ ಹಾಕಿರುವ ಬೃಹತ್ ಯುಪಿಐ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಆಸ್ಪತ್ರೆಯ ಕೆಲ ಭ್ರಷ್ಟ ಸಿಬ್ಬಂದಿಗಳು ಅಧಿಕೃತ…
Read More »ಹೈಟೆಕ್ ‘ಸೈನಿಕ’ನ ಲಾಂಚಿಂಗ್ಗೆ ಕೌಂಟ್ಡೌನ್; ಅಪ್ಪನ ಹಾದಿಯಲ್ಲೇ ಧ್ಯಾನ್ ಯೋಗೀಶ್ವರ್ ಸವಾರಿ!ಸ್ಯಾಂಡಲ್ವುಡ್ಗೆ ಮತ್ತೊಬ್ಬ ಸ್ಟಾರ್ ವಾರಸುದಾರನ ಅದ್ಧೂರಿ ಎಂಟ್ರಿಯಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ‘ಸೈನಿಕ’ ಎಂದೇ ಜನಪ್ರಿಯರಾಗಿರುವ ನಟ…
Read More »ಜಮ್ಮು ಮತ್ತು ಕಾಶ್ಮೀರ: ಉಧಂಪುರ ಜಿಲ್ಲೆಯ ಮಜಾಲ್ತಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಭೀಕರ ಎನ್ಕೌಂಟರ್ನಲ್ಲಿ ಜೈಶ್-ಎ-ಮೊಹಮ್ಮದ್ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಯಶಸ್ವಿಯಾಗಿ…
Read More »ಮಾಜಿ ನೀಲಿ ಚಿತ್ರಗಳ ತಾರೆ ಮಿಯಾ ಖಲೀಫಾ ಹಾಗೂ ವಿಶ್ವಪ್ರಸಿದ್ಧ ಹಾಸ್ಯ ನಟ ‘ಮಿಸ್ಟರ್ ಬೀನ್’ ಖ್ಯಾತಿಯ ರೋವನ್ ಅಟ್ಕಿನ್ಸನ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಸೋಷಿಯಲ್…
Read More »ಮಹಾಕುಂಭಮೇಳದ ಮಣಿ ಸರ ಮಾರುವ ಹುಡುಗಿಯಿಂದ – ಬಾಲಿವುಡ್ ಹೀರೋಯಿನ್ ವರೆಗೆ, ಮೊನಾಲಿಸಾ ಭೋಸ್ಲೆ ಅವರ ಅಚ್ಚರಿಯ ಯಾನವಿದು. ಸೋಶಿಯಲ್ ಮೀಡಿಯಾದಲ್ಲಿ ರಾತ್ರೋರಾತ್ರಿ ವೈರಲ್ ಆಗುವವರೆಲ್ಲ ಯಶಸ್ಸು…
Read More »ಕಾರವಾರ ಸಿದ್ದಾಪುರದಲ್ಲಿ ನಡೆದ ಕೊಲೆ ಪ್ರಕರಣವೊಂದನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹಾಗೂ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರ ನಡುವೆ ತೀವ್ರ ಸ್ವರೂಪದ ಫೇಸ್ಬುಕ್…
Read More »ಬೆಂಗಳೂರು: ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಹಳೇ ಚಂದಾಪುರದ ಬಳಿ ಸಂಭವಿಸಿದ ಭಾರೀ ರಸ್ತೆ ಕುಸಿತವು ವಾಹನ ಸವಾರರ ಪಾಲಿಗೆ ನರಕ ಪ್ರದರ್ಶನ ಮಾಡಿಸಿದೆ . ಅಂಡರ್ ಪಾಸ್…
Read More »ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿ ಅವರು ರವನೀತ್ ಸಿಂಗ್ ಬಿಟ್ಟು ಅವರನ್ನು ಕಂಡು “ದೇಶದ್ರೋಹಿ” ಎಂದು ಲೇವಡಿ ಮಾಡಿದ್ದಕ್ಕೆ ಸಚಿವರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.…
Read More »




















































































































































