freedomtvkannada

#Exclusive News

ಸಿಖ್ಖರ ಕೊಲೆಗಾರರೊಂದಿಗೆ ಕೈಕುಲುಕಲ್ಲ; ಪಾಪು ವಿರುದ್ಧ ಬಿಟ್ಟು ರೋಷಾವೇಶ!

ಸಂಸತ್ತಿನ ಆವರಣದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ರಾಹುಲ್ ಗಾಂಧಿ ಅವರು ರವನೀತ್ ಸಿಂಗ್ ಬಿಟ್ಟು ಅವರನ್ನು ಕಂಡು “ದೇಶದ್ರೋಹಿ” ಎಂದು ಲೇವಡಿ ಮಾಡಿದ್ದಕ್ಕೆ ಸಚಿವರು ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.…

Read More »
ಜಿಲ್ಲೆ

ಉಳ್ಳಾಲದಲ್ಲಿ ಸಿದ್ಧವಾಯ್ತು ಕರಾವಳಿಯ ಮೊದಲ ‘ಬೋಟ್ ಆಂಬ್ಯುಲೆನ್ಸ್’!

ಕರಾವಳಿ: ಮೀನುಗಾರರ ದಶಕಗಳ ಕನಸಾದ ಬೋಟ್ ಆಂಬ್ಯುಲೆನ್ಸ್ ಯೋಜನೆಗೆ ಸರ್ಕಾರದಿಂದ ಭರವಸೆ ಸಿಕ್ಕಿದ್ದರೂ, ಅದು ಕಾರ್ಯರೂಪಕ್ಕೆ ಬರಲು ವಿಳಂಬವಾಗಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರದ ಯೋಜನೆಗೆ ಕಾಯುತ್ತಾ ಕಾಲಹರಣ…

Read More »
#Exclusive News

ಮತಗಳ್ಳರಿಗೆ ಚುನಾವಣಾ ಆಯೋಗದ ಶಾಕ್; ಕರ್ನಾಟಕದಲ್ಲೂ ‘SIR’ ಬಿರುಗಾಳಿ!

ಬಿಹಾರ: ಚುನಾವಣಾ ರಾಜಕೀಯದಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದ್ದ ಸ್ಪೆಷಲ್ ಇಂಟೆನ್ಸಿವ್ ರಿವಿಷನ್ (SIR) ಪ್ರಕ್ರಿಯೆಯು ಇದೀಗ ಕರ್ನಾಟಕಕ್ಕೂ ಕಾಲಿಡಲು ಸಿದ್ಧವಾಗುತ್ತಿದೆ. ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ‘ವೋಟ್ ಚೋರಿ’…

Read More »
#Exclusive News

ರಾಹುಲ್-ಬಿಟ್ಟು ಫೈಟ್;ಸಂಸತ್ ಹೊರಗೆ ‘ದೇಶದ್ರೋಹಿ’ ವರ್ಸಸ್ ‘ದೇಶದ ಶತ್ರು’ ವಾರ್

ಸಂಸತ್ತಿನ ಕಲಾಪ ಆರಂಭಕ್ಕೂ ಮುನ್ನ ಮಕರ ದ್ವಾರದ ಬಳಿ ನಡೆದ ಘಟನೆಯು ರಾಜಕೀಯ ವಲಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಅಲ್ಲಿಗೆ…

Read More »
interesting facts

ಮೂಗಿನ ಈ ‘ಮ್ಯಾಜಿಕ್’ ಗೊತ್ತಾ?ನಿಮ್ಮ ಮೂಗಿನಲ್ಲಿದೆ ‘ಟೈಮ್ ಟ್ರಾವೆಲ್’ ಮಾಡುವ ಪವರ್

ಮನುಷ್ಯನ ದೇಹದ ಅಂಗಾಂಗಗಳ ಸಾಮರ್ಥ್ಯದ ಬಗ್ಗೆ ನಾವು ತಿಳಿದುಕೊಂಡಿರುವುದು ಬಹಳ ಕಡಿಮೆ. ಸಾಮಾನ್ಯವಾಗಿ ನಮಗೆ ಕಣ್ಣಿನಿಂದ ಕೋಟ್ಯಂತರ ಬಣ್ಣಗಳನ್ನು ನೋಡಲು ಸಾಧ್ಯವಿದೆ ಎಂಬುದು ತಿಳಿದಿದೆ, ಆದರೆ ವಾಸನೆ…

Read More »
interesting facts

800 ಕೋಟಿ ಜನ;ಒಬ್ಬರ ಫಿಂಗರ್‌ಪ್ರಿಂಟ್ ಇನ್ನೊಬ್ಬರಿಗೆ ಮ್ಯಾಚ್ ಆಗಲ್ಲ ಯಾಕೆ?

ಇಂದಿನ ತಾಂತ್ರಿಕ ಯುಗದಲ್ಲಿ ಮೊಬೈಲ್ ಅನ್‌ಲಾಕ್ ಮಾಡುವುದರಿಂದ ಹಿಡಿದು ಬ್ಯಾಂಕಿಂಗ್ ವ್ಯವಹಾರದವರೆಗೆ ಬೆರಳಚ್ಚು ಅತಿ ಮುಖ್ಯವಾದ ಪಾತ್ರ ವಹಿಸುತ್ತದೆ. ಆದರೆ ಜಗತ್ತಿನ ಇಷ್ಟೊಂದು ಕೋಟಿ ಜನಸಂಖ್ಯೆಯಲ್ಲಿ ಪ್ರತಿಯೊಬ್ಬರ…

Read More »
ಮನರಂಜನೆ

ಯಶ್ ‘ರಾವಣ’ನಿಗೆ ಮಹೇಶ್ ಬಾಬು ‘ರಾಮ’ನೇ ಎದುರಾಳಿ; ಮತ್ತೊಂದು ರಾಮಾಯಣ!

ಭಾರತೀಯ ಚಿತ್ರರಂಗದಲ್ಲಿ ‘ರಾಮಾಯಣ’ದ ಅಲೆ ಎದ್ದಿದ್ದು, ದಕ್ಷಿಣ ಭಾರತದ ಇಬ್ಬರು ಸೂಪರ್‌ಸ್ಟಾರ್‌ಗಳ ನಡುವೆ ಬಾಕ್ಸ್ ಆಫೀಸ್ ಹಣಾಹಣಿ ಏರ್ಪಡುವ ಲಕ್ಷಣಗಳು ಕಾಣುತ್ತಿವೆ. ರಣಬೀರ್ ಕಪೂರ್ ರಾಮನಾಗಿ ಮತ್ತು…

Read More »
#Exclusive News

ಸಿದ್ದಾಪುರ ಕೇಸ್; ಕೋರ್ಟ್ ಆವರಣದಲ್ಲೇ ಆರೋಪಿಗಳಿಗೆ ಜನರಿಂದ ಧರ್ಮದೇಟು

ಉತ್ತರ ಕನ್ನಡ:ಸಿದ್ದಾಪುರದಲ್ಲಿ ನಡೆದ ವಸಂತ ನಾಯ್ಕ್ ಕೊಲೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಸಾರ್ವಜನಿಕರ ಆಕ್ರೋಶ ಕಟ್ಟೆಯೊಡೆದಿದೆ. ಪೊಲೀಸರು ಆರೋಪಿಗಳನ್ನು ಜೀಪ್‌ನಲ್ಲಿ ಕರೆತರುತ್ತಿದ್ದಂತೆ ರೊಚ್ಚಿಗೆದ್ದ ಸ್ಥಳೀಯರು,…

Read More »
#Exclusive News

ಕೈ-ಕಮಲ ಶಾಸಕರ ನಡುವೆ ಕೆಸರೆರಚಾಟ; ಶಿವಲಿಂಗೇಗೌಡ vs ಶರಣು ಸಲಗರ್

ಅಬಕಾರಿ ಇಲಾಖೆಯ ಭ್ರಷ್ಟಾಚಾರದ ಆರೋಪ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದ್ದು, ಸದನದಲ್ಲಿ ಶಾಸಕರ ನಡುವಿನ ವೈಯಕ್ತಿಕ ವಾಕ್ಸಮರ ತಾರಕಕ್ಕೇರಿದೆ. ಸಚಿವ ತಿಮ್ಮಾಪುರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು…

Read More »
Top News

ಹೆಣ್ಣಿನ ಮಾನ ಹರಾಜು ಹಾಕಿದ್ದ ಕಾಮುಕರಿಗೆ ಕಠಿಣ ಶಿಕ್ಷೆ!ವಂಟಮೂರಿ ಪಾಪಿಗಳಿಗೆ ಜೈಲೇ ಗತಿ!

ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಇಡೀ ದೇಶವೇ ತಲೆತಗ್ಗಿಸುವಂತೆ ಮಾಡಿದ್ದ ಅಮಾನವೀಯ ಕೃತ್ಯಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಮಹತ್ವದ ತೀರ್ಪು ಪ್ರಕಟಿಸಿದೆ. ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ…

Read More »
#Exclusive News

ಹೆಚ್.ಡಿ.ಕೆ ದೆಹಲಿ ದೌಡು;ಕೇಂದ್ರ ಸಚಿವರ ಜೊತೆ ಮಾಸ್ಟರ್ ಪ್ಲಾನ್ ಚರ್ಚೆ!

ಕರ್ನಾಟಕದ ಮಲೆನಾಡು ಮತ್ತು ಅರೆಮಲೆನಾಡು ಭಾಗದ ಜಿಲ್ಲೆಗಳಲ್ಲಿ ನಿರಂತರವಾಗಿ ನಡೆಯುತ್ತಿರುವ ಆನೆ ದಾಳಿ ಹಾಗೂ ವನ್ಯಜೀವಿಗಳ ಉಪಟಳಕ್ಕೆ ಬ್ರೇಕ್ ಹಾಕಲು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮುಂದಾಗಿದ್ದಾರೆ.…

Read More »
Top News

ಸಪ್ತ ಸಾಗರದ ಸುಂದರಿಯ ಸಖತ್ ಪೋಸ್!ರುಕ್ಮಿಣಿ ವಸಂತ್ ಡಿಫರೆಂಟ್’ ಫೋಟೋಶೂಟ್;

ರುಕ್ಮಿಣಿ ವಸಂತ್ ಅವರ ಇತ್ತೀಚಿನ ಫೋಟೋಶೂಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸುತ್ತಿದೆ. ಸಾಮಾನ್ಯವಾಗಿ ನಟಿಯರು ಫೋಟೋಶೂಟ್ ಅಂದಾಕ್ಷಣ ಕಟ್ಟುನಿಟ್ಟಾದ ಫೋಸ್‌ಗಳಿಗೆ ಒತ್ತು ನೀಡುತ್ತಾರೆ, ಆದರೆ ರುಕ್ಮಿಣಿ…

Read More »
Top News

ಕೊರಿಯನ್ ಗೇಮ್ ವ್ಯಸನಕ್ಕೆ ೩ ಬಲಿ; 9ನೇ ಮಹಡಿಯಿಂದ ಹಾರಿದ ಪ್ರಾಣಪಕ್ಷಿ

ಉತ್ತರ ಪ್ರದೇಶ: ಗಾಜಿಯಾಬಾದ್‌ನಲ್ಲಿ ಆನ್‌ಲೈನ್ ಗೇಮಿಂಗ್ ವ್ಯಸನದಿಂದ ಮೂರು ಅಪ್ರಾಪ್ತ ಸಹೋದರಿಯರ ಜೀವ ಬಲಿ ಪಡೆದ ಘಟನೆ ನಡೆದಿದೆ. ಭಾರತ್ ಸಿಟಿ ಸೊಸೈಟಿಯ ಒಂಬತ್ತನೇ ಮಹಡಿಯಿಂದ ಹದಿನಾರರ…

Read More »
Top News

ಸಿದ್ದಾಪುರ ಹತ್ಯೆ ಕೇಸ್‌ಗೆ ರಾಜಕೀಯ ಬಣ್ಣ; ಬಿಜೆಪಿ ನಾಯಕರ ಜೊತೆ ಆರೋಪಿಯ ಫೋಟೋ ವೈರಲ್

ಉತ್ತರ ಕನ್ನಡ: ಸಿದ್ದಾಪುರದಲ್ಲಿ ನಡೆದ ವಸಂತ್ ನಾಯ್ಕ್ ಹತ್ಯೆ ಪ್ರಕರಣ ಈಗ ರಾಜಕೀಯವಾಗಿ ಭಾರಿ ಸಂಚಲನ ಮೂಡಿಸಿದೆ. ಜ್ಯೋತಿಷಿ ಕಮಲಾಕರ ಭಟ್ ಮತ್ತು ವಿವಾಹಿತ ಮಹಿಳೆ ಸುಚಿತ್ರಾ…

Read More »
Top News

ರಶ್ಮಿಕಾ ಮಂದಣ್ಣ ಫುಲ್ ಬ್ಲಶಿಂಗ್! ‘ನ್ಯಾಷನಲ್ ಕ್ರಶ್’ನಗುವಿನ ಗುಟ್ಟೇನು?

ಸ್ಯಾಂಡಲ್‌ವುಡ್‌ನಿಂದ ಟಾಲಿವುಡ್‌ವರೆಗೆ ಸಂಚಲನ ಮೂಡಿಸಿರುವ ‘ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ’ ಮದುವೆಯ ವಿಚಾರ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ಇಂದು ವಿಮಾನ ನಿಲ್ದಾಣದಲ್ಲಿ ರಶ್ಮಿಕಾ ಮಂದಣ್ಣ…

Read More »
Top News

6000 ಕೋಟಿ ಕಿಕ್‌ಬ್ಯಾಕ್ ಕಿಚ್ಚು;ರಾಜೀನಾಮೆ ಕೊಡಲ್ಲ,ತಾಕತ್ತಿದ್ದರೆ ಸಾಕ್ಷ್ಯ ತನ್ನಿ!

ಅಬಕಾರಿ ಇಲಾಖೆಯಲ್ಲಿ ಬರೋಬ್ಬರಿ 6,000 ಕೋಟಿ ರೂಪಾಯಿಗಳ ಕಿಕ್‌ ಬ್ಯಾಕ್ ನಡೆದಿದೆ ಎಂಬ ಗಂಭೀರ ಆರೋಪ ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಅಬಕಾರಿ ಸಚಿವ ಆರ್.ಬಿ.…

Read More »
Top News

ಕೇಸರಿ ಧ್ವಜದ ಪೋಸ್ಟ್ ತಂದ ತಾಪತ್ರಯ; ಯಾದಗಿರಿಯಲ್ಲಿ ತಾಯಿ-ಮಗನ ಮೇಲೆ ಹಲ್ಲೆ

ಯಾದಗಿರಿ: ಗುರುಮಠಕಲ್ ತಾಲೂಕಿನ ಪುಟಪಾಕ್ ಗ್ರಾಮದಲ್ಲಿ ಸಾಮಾಜಿಕ ಜಾಲತಾಣದ ಪೋಸ್ಟ್ ವಿಚಾರವಾಗಿ ಆರಂಭವಾದ ಸಣ್ಣ ಕಿಡಿ, ತಾಯಿ ಮತ್ತು ಮಗನ ಮೇಲೆ ಹಲ್ಲೆ ಹಾಗೂ ಗ್ರಾಮಸ್ಥರ ತೀವ್ರ…

Read More »
ಜಿಲ್ಲೆ

ವಿಜಯನಗರದಲ್ಲಿ ವಿದ್ಯಾರ್ಥಿಗಳಿದ್ದ ಪ್ರವಾಸಿ ಬಸ್ ಪಲ್ಟಿ;ಕೇರಳದ ವಿದ್ಯಾರ್ಥಿಗಳಿಗೆ ಅಪಘಾತ

ವಿಜಯನಗರ: ಕೂಡ್ಲಿಗಿ ತಾಲೂಕಿನ ಅಮ್ಮನಕೇರಿ ಕ್ರಾಸ್ ಬಳಿ ಕೇರಳದಿಂದ ಹಂಪಿಗೆ ಪ್ರವಾಸಕ್ಕೆಂದು ಬರುತ್ತಿದ್ದ ವಿದ್ಯಾರ್ಥಿಗಳಿದ್ದ ಮಿನಿ ಬಸ್ ಆಕಸ್ಮಿಕವಾಗಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಪ್ರವಾಸಿ ಬಸ್…

Read More »
Top News

SSLC ಎಕ್ಸಾಮ್ ಫೀವರ್;ಸಂಜೆ 7 ರಿಂದ 9 ಗಂಟೆ ಟಿವಿ-ಮೊಬೈಲ್ ಬಂದ್!

ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ ತರಲು ಶಿಕ್ಷಣ ಇಲಾಖೆಯು ಈಗ ನೇರವಾಗಿ ವಿದ್ಯಾರ್ಥಿಗಳ ಮನೆ ಬಾಗಿಲಿಗೇ ತಲುಪುವ ವಿಭಿನ್ನ ಪ್ರಯತ್ನಕ್ಕೆ ಮುಂದಾಗಿದೆ. ಮಾರ್ಚ್ 18 ರಿಂದ ಏಪ್ರಿಲ್…

Read More »
Top News

ಜ್ಯೋತಿಷಿಯ ಲೀಲೆಗೆ ಬಲಿಯಾಯ್ತು ಜೀವ; ಕುಟುಂಬಕ್ಕೆ 1 ಕೋಟಿ ಪರಿಹಾರ?

ಉತ್ತರ ಕನ್ನಡ: ಸಿದ್ದಾಪುರದಲ್ಲಿ ನಡೆದ ವಸಂತ್ ನಾಯ್ಕ್ ಹತ್ಯೆ ಪ್ರಕರಣ ಕೇವಲ ಕ್ರಿಮಿನಲ್ ಕೇಸ್ ಆಗಿ ಉಳಿಯದೆ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಮತ್ತು ಪರಿಹಾರಕ್ಕಾಗಿ ಒತ್ತಾಯಿಸಿ ಬೃಹತ್…

Read More »
Top News

ನಮ್ಮ ಮೆಟ್ರೋ ಇನ್ನು ನಮ್ಮದಲ್ಲ?ಬೆಂಗಳೂರು ಜನರ ಮೇಲೆ ಬಜೆಟ್ ಬರೆ!

ಬೆಂಗಳೂರು: ಬೆಂಗಳೂರಿನ ಜೀವನಾಡಿ ಎನಿಸಿಕೊಂಡಿರುವ ‘ನಮ್ಮ ಮೆಟ್ರೋ’ ಸದ್ಯ ದೇಶದಲ್ಲೇ ಅತ್ಯಂತ ದುಬಾರಿ ಮೆಟ್ರೋ ಎಂಬ ಹಣೆಪಟ್ಟಿ ಹೊತ್ತಿದ್ದರೂ, ಮತ್ತೊಮ್ಮೆ ದರ ಏರಿಕೆಯ ಬಿಸಿ ಮುಟ್ಟಿಸಲು ಸಜ್ಜಾಗಿರುವುದು…

Read More »
Top News

ನಟ ದರ್ಶನ್ ಮನೆಯೂಟದ ಆಸೆಗೆ ಬ್ರೇಕ್ ಬೀಳುತ್ತಾ? ವಾದಕ್ಕೆ ಸಿಗದ ಪೂರಕ ಬೆಂಬಲ!

ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳಿಗೆ ಜೈಲಿನಲ್ಲಿ ಮನೆ ಊಟ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ತೀವ್ರಗೊಂಡಿದೆ. ಕೆಳಹಂತದ ನ್ಯಾಯಾಲಯ ನೀಡಿದ್ದ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ…

Read More »
#Exclusive News

ಸಾರಿಗೆ ಸಮರ;ಫೆ. 19ಕ್ಕೆ ಬೆಂಗಳೂರು ಚಲೋ’! ರಾಜ್ಯಾದ್ಯಂತ ಬಸ್ ಸಂಚಾರ ಸ್ತಬ್ಧ..?

ಕರ್ನಾಟಕದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ವಿರುದ್ಧ ಮತ್ತೊಮ್ಮೆ ರಣಕಹಳೆ ಮೊಳಗಿಸಿದ್ದಾರೆ. ಈ ಬಾರಿ ಹೋರಾಟಕ್ಕೆ ನಿರ್ದಿಷ್ಟ ದಿನಾಂಕ…

Read More »
ಜಿಲ್ಲೆ

ಬೆಂಗಳೂರು ಟು ಭದ್ರಾವತಿ : ಪೋಷಕರ ಮೇಲಿನ ಮುನಿಸಿಗೆ ಮಕ್ಕಳ ಲಾಂಗ್ ಡ್ರೈವ್!

ಬೆಂಗಳೂರು :ಪೋಷಕರು ಟ್ಯೂಷನ್‌ಗೆ ಹೋಗುವಂತೆ ಬೈದಿದ್ದಕ್ಕೆ ಬೇಸತ್ತು ಬೆಂಗಳೂರಿನ ಹದಿಹರೆಯದ ಅಕ್ಕ ಮತ್ತು ತಮ್ಮ ಮನೆ ಬಿಟ್ಟು ಹೋಗಿ ರಾಜ್ಯದಾದ್ಯಂತ ಸುತ್ತಾಡಿದ ಆಘಾತಕಾರಿ ಘಟನೆ ಈಗ ಎಲ್ಲರ…

Read More »
Top News

ಅಬಕಾರಿ ಹಗರಣ: ಸಚಿವ ತಿಮ್ಮಾಪೂರ ರಾಜೀನಾಮೆಗೆ ಪಟ್ಟು; ಬಿಜೆಪಿ-ಜೆಡಿಎಸ್ ಶಾಸಕರಿಂದ ಧರಣಿ

ಕರ್ನಾಟಕದ ರಾಜಕೀಯ ವಲಯದಲ್ಲಿ ಅಬಕಾರಿ ಇಲಾಖೆಯ ಹಗರಣ ಈಗ ದೊಡ್ಡ ಸಂಚಲನ ಮೂಡಿಸಿದೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್…

Read More »
ದೇಶ/ವಿದೇಶ

ಲಂಡನ್-ಬೆಂಗಳೂರು ವಿಮಾನದಲ್ಲಿ ತಾಂತ್ರಿಕ ದೋಷ; ತಪ್ಪಿದ ಭಾರಿ ಅನಾಹುತ

ಲಂಡನ್‌: ಲಂಡನ್‌ನಿಂದ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಉಂಟಾದ ತಾಂತ್ರಿಕ ದೋಷವು ವಿಮಾನಯಾನ ಲೋಕದಲ್ಲಿ ಕ್ಷಣಕಾಲ ಆತಂಕ ಸೃಷ್ಟಿಸಿದೆ. ಹೀಥ್ರೋ ವಿಮಾನ ನಿಲ್ದಾಣದಿಂದ ಹೊರಟಿದ್ದ ಬೋಯಿಂಗ್…

Read More »
ಕ್ರೈಂ ಸ್ಟೋರಿ

ಸಂಶಯದ ಬೆನ್ನತ್ತಿದ ಪತಿಯಿಂದ ವಿಕೃತಿ;ಪತ್ನಿಯ ತಲೆ ಬೋಳಿಸಿ ಹಲ್ಲೆ

ಬಾಗಲಕೋಟೆ: ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದಲ್ಲಿ ಕೇವಲ ಸಂಶಯದಿಂದ ವ್ಯಕ್ತಿ ತನ್ನ ಪತ್ನಿಯ ಮೇಲೆ ಕ್ರೂರವಾಗಿ ನಡೆದುಕೊಂಡಿರುವ ಘಟನೆಯಿಂದ ಸಮಾಜ ತಲೆತಗ್ಗಿಸುವಂತಾಗಿದೆ. ಜನವರಿ 31ರಂದು ರಾತ್ರಿ ಕಬ್ಬಿನ…

Read More »
ವಿಶೇಷ

ಸತ್ತ ಮೇಲೂ ಮೆದುಳು ಸಾಯಲ್ಲ! ಸಾವಿನ ನಂತರ 10 ನಿಮಿಷಗಳಲ್ಲಿ ನಡೆಯುವ ಪವಾಡವೇನು?

ಸಾವೆಂದರೆ ಎಲ್ಲದರ ಅಂತ್ಯ ಎಂದು ನಾವು ಭಾವಿಸುತ್ತೇವೆ. ವೈದ್ಯಕೀಯ ಲೋಕದಲ್ಲಿ ಹೃದಯ ಬಡಿತ ನಿಂತ ತಕ್ಷಣ ವ್ಯಕ್ತಿಯನ್ನು ‘ಮೃತ’ ಎಂದು ಘೋಷಿಸಲಾಗುತ್ತದೆ. ಆದರೆ, ಇತ್ತೀಚಿನ ವೈಜ್ಞಾನಿಕ ಸಂಶೋಧನೆಗಳು…

Read More »
interesting facts

ಸಮುದ್ರದ ಅಡಿಯಲ್ಲಿ ಅಡಗಿದೆ 2 ಕೋಟಿ ಟನ್ ಚಿನ್ನ..!ನಮಗೂ ಸಿಗುತ್ತಾ ‘ಬಂಗಾರದ’ ಪಾಲು?

ಸಮುದ್ರದ ಅಗಾಧ ನೀಲಿ ನೀರಿನ ಅಡಿಯಲ್ಲಿ ಕೇವಲ ಜಲಚರಗಳಷ್ಟೇ ಅಲ್ಲ, ಮನುಷ್ಯನ ಕಲ್ಪನೆಗೂ ಮೀರಿದ ಬೃಹತ್ ಪ್ರಮಾಣದ ಚಿನ್ನದ ನಿಧಿ ಅಡಗಿದೆ. ವಿಜ್ಞಾನಿಗಳ ಅಂದಾಜಿನ ಪ್ರಕಾರ, ಜಗತ್ತಿನಾದ್ಯಂತ…

Read More »
ರಾಜಕೀಯ

ಸದನದಲ್ಲಿ ಆರ್. ಅಶೋಕ್ ‘ಪೆನ್-ಡ್ರೈವ್’ ಬಾಂಬ್; 252 ಕೋಟಿ ಲಂಚದ ಆರೋಪ!

ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಇಂದು ‘ಪೆನ್-ಡ್ರೈವ್’ ಬಾಂಬ್ ಸಿಡಿಸುವ ಮೂಲಕ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ…

Read More »
ದೇಶ/ವಿದೇಶ

ಗುತ್ತಿಗೆದಾರರ ಸಂಘದಲ್ಲಿ ಕಮಿಷನ್ ಸಂಚಲನ; ಗೌರವ ಅಧ್ಯಕ್ಷ ಶೇಗಜಿ ಅಮಾನತು!

ಗುತ್ತಿಗೆದಾರರ ಸಂಘದಲ್ಲಿ ನಡೆದಿದೆ ಎನ್ನಲಾದ ಕಮಿಷನ್ ದಂಧೆಯ ಪ್ರಕರಣವೊಂದು ಈಗ ದೊಡ್ಡ ತಿರುವು ಪಡೆದುಕೊಂಡಿದೆ. ಸಣ್ಣ ಗುತ್ತಿಗೆದಾರರಿಂದಲೇ ಕಮಿಷನ್ ಕೇಳಿದ ಆರೋಪದ ಹಿನ್ನೆಲೆಯಲ್ಲಿ, ರಾಜ್ಯ ಗುತ್ತಿಗೆದಾರರ ಸಂಘದ…

Read More »
ಸಿನಿಮಾ

ಧನುಷ್ ಜೊತೆ ಮದುವೆ ವದಂತಿ: ಮೌನ ಮುರಿದ ಮೃಣಾಲ್ ಠಾಕೂರ್

ಚೆನ್ನೈ/ಮುಂಬೈ: ತಮಿಳು ಸೂಪರ್ ಸ್ಟಾರ್ ಧನುಷ್ ಮತ್ತು ನಟಿ ಮೃಣಾಲ್ ಠಾಕೂರ್ ನಡುವಿನ ಗಾಸಿಪ್‌ಗಳಿಗೆ ಈಗ ಬ್ರೇಕ್ ಬಿದ್ದಿದೆ. ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದ…

Read More »
Top News

ಮಾರಿಕಾಂಬಾ ದರ್ಶನ ವೇಳೆ ದೇವಸ್ಥಾನದಲ್ಲೇ ಕುಸಿದು ಬಿದ್ದ ಕಾಗೋಡು ತಿಮ್ಮಪ್ಪ!

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಇಂದಿನಿಂದ ಆರಂಭವಾಗಿರುವ ಐತಿಹಾಸಿಕ ಮಾರಿಕಾಂಬಾ ದೇವಿ ಜಾತ್ರೆಯ ಸಂದರ್ಭದಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಸ್ಪೀಕರ್…

Read More »
ರಾಜ್ಯ

10 ವರ್ಷಗಳ ಸೇಡಿಗೆ ಹರಿದ ನೆತ್ತರು; ತಾಯಿಯನ್ನು ಕರೆದೊಯ್ದವನ 16 ಬಾರಿ ಕೊಚ್ಚಿ ಕೊಲೆ

ಬೆಳಗಾವಿ: ತಾಯಿಯನ್ನು ಕರೆದೊಯ್ದ ವ್ಯಕ್ತಿಯನ್ನು ಮಗ ಕೊಲೆ ಮಾಡಿ, ಪೊಲೀಸರಿಗೆ ಶರಣಾಗಿರುವ ಘಟನೆ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. ಸಡೋಣಿ ಗ್ರಾಮದ ಬಸಪ್ಪ ಹೊಸಮನಿ (51)…

Read More »
Top News

ಅಕ್ರಮ ಸಂಬಂಧಕ್ಕೆ ಅಣ್ಣ ಬಲಿ; ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ಅರೆಸ್ಟ್!

ಉತ್ತರ ಕನ್ನಡ : ಸಿದ್ದಾಪುರದಲ್ಲಿ ನಡೆದ ಭೀಕರ ಕೊಲೆ ಪ್ರಕರಣವೊಂದು ಈಗ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಅವರು ಮಹಿಳೆಯೊಬ್ಬರ ಜೊತೆ ಹೊಂದಿದ್ದ…

Read More »
ಸಿನಿಮಾ

ಒಂದಾಯ್ತು ರೌಡಿ ಬೇಬಿ ಜೋಡಿ;ಧನುಷ್ ‘ಡಿ55’ ಚಿತ್ರಕ್ಕೆ ಸಾಯಿ ಪಲ್ಲವಿ ಆನ್‌ಬೋರ್ಡ್

ರೌಡಿ ಬೇಬಿ’ ಮೂಲಕ ಸಂಚಲನ ಸೃಷ್ಟಿಸಿದ್ದ ಧನುಷ್ ಮತ್ತು ಸಾಯಿ ಪಲ್ಲವಿ ಜೋಡಿ ಈಗ ಎಂಟು ವರ್ಷಗಳ ಬಳಿಕ ಮತ್ತೆ ಬೆಳ್ಳಿಪರದೆ ಮೇಲೆ ಒಂದಾಗುತ್ತಿದೆ. ಧನುಷ್ ನಟನೆಯ…

Read More »
ಸಿನಿಮಾ

‘ಕಮೋಡ್ ಟು ಕಾಂಡೋಮ್’ ವಿವಾದಕ್ಕೆ ಚಂದ್ರಚೂಡ್ ಯು-ಟರ್ನ್; ನಿರ್ಮಾಪಕರ ಸಂಘಕ್ಕೆ ಕ್ಷಮೆ

ಕಮೋಡ್ ಟು ಕಾಂಡೋಮ್’ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಸ್ಯಾಂಡಲ್‌ವುಡ್ ನಿರ್ಮಾಪಕರ ಕೆಂಗಣ್ಣಿಗೆ ಗುರಿಯಾಗಿದ್ದ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಈಗ ತಮ್ಮ ಮಾತಿನಿಂದ ಯು-ಟರ್ನ್ ಹೊಡೆದಿದ್ದಾರೆ. ಈ…

Read More »
ಟೆಕ್ ಲೈಫ್

ಭಾರತದಲ್ಲಿ ವ್ಯಾಟ್ಸಾಪ್ ಬಂದ್ ಆಗುತ್ತಾ? ಮೆಟಾ ಸಂಸ್ಥೆಗೆ ಸುಪ್ರೀಂ ಕೋರ್ಟ್ ವಾರ್ನಿಂಗ್

ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಜನಪ್ರಿಯ ಮೆಸೇಜಿಂಗ್ ಆ್ಯಪ್ ವ್ಯಾಟ್ಸಾಪ್‌ಗೆ ಸುಪ್ರೀಂ ಕೋರ್ಟ್ ಅತ್ಯಂತ ಕಠಿಣ ಎಚ್ಚರಿಕೆ ..! ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಜನಪ್ರಿಯ ಮೆಸೇಜಿಂಗ್ ಆ್ಯಪ್ ವ್ಯಾಟ್ಸಾಪ್‌ಗೆ ಸುಪ್ರೀಂ ಕೋರ್ಟ್…

Read More »
ದೇಶ/ವಿದೇಶ

ಷೇರು ಮಾರುಕಟ್ಟೆಯಲ್ಲಿ ಸುನಾಮಿ: ಇನ್ವೆಸ್ಟರ್ಸ್‌ಗೆ ಬಂಪರ್ ಲಾಭ

ಮುಂಬೈ: ಭಾರತೀಯ ಷೇರು ಮಾರುಕಟ್ಟೆ ಇಂದು ಇತಿಹಾಸದಲ್ಲೇ ಅತ್ಯಂತ ದೊಡ್ಡ ಏರಿಕೆಗೆ ಸಾಕ್ಷಿಯಾಗಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತೀಯ ಉತ್ಪನ್ನಗಳ ಮೇಲಿನ ಸುಂಕವನ್ನು (Tariff) ಶೇ.…

Read More »
ಜಿಲ್ಲೆ

ಧರ್ಮರಾಯಸ್ವಾಮಿ ದೇಗುಲದಲ್ಲಿ ಆಭರಣ ಗುಳುಂ;ಮುಜರಾಯಿ ಅಧಿಕಾರಿ ವಿರುದ್ಧ ಆರೋಪ!

ಬೆಂಗಳೂರಿನ ಐತಿಹಾಸಿಕ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ದ್ರೌಪದಿ ದೇವಿಗೆ ಭಕ್ತರು ಕಾಣಿಕೆಯಾಗಿ ನೀಡಿದ್ದ ಚಿನ್ನಾಭರಣ ಕಳ್ಳತನವಾಗಿರುವ ಗಂಭೀರ ಆರೋಪ ಕೇಳಿಬಂದಿದೆ. ಮುಜರಾಯಿ ಇಲಾಖೆಯ ಕಾರ್ಯನಿರ್ವಾಹಕ ಅಧಿಕಾರಿ (EO) ನಾಗರಾಜ್…

Read More »
ಜಿಲ್ಲೆ

ಮೈಸೂರಿನಲ್ಲಿ ಎನ್‌ಸಿಬಿ ಬಿಗ್ ಆಪರೇಷನ್; 10 ಕೋಟಿ ಮೌಲ್ಯದ ಡ್ರಗ್ ಜಪ್ತಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಂತರರಾಜ್ಯ ಮಟ್ಟದ ಬೃಹತ್ ಡ್ರಗ್ ತಯಾರಿಕಾ ಜಾಲವನ್ನು ಭೇದಿಸಿದ್ದಾರೆ. ರಹಸ್ಯವಾಗಿ…

Read More »
ರಾಜ್ಯ

‘ಮಿಲನ’ ಸುಂದರಿ ಅಂಜಲಿ ಲುಕ್‌ಗೆ ನೆಟ್ಟಿಗರು ಶಾಕ್; ಬಾಡಿ ಶೇಮಿಂಗ್‌ಗೆ ಗುರಿಯಾದ ಪಾರ್ವತಿ ಮೆನನ್

ಬೆಂಗಳೂರು: ಚಿತ್ರರಂಗ ಅಂದಮೇಲೆ ಅಲ್ಲಿ ಹೊಗಳಿಕೆ ಎಷ್ಟು ಸಹಜವೋ, ತೆಗಳಿಕೆಯೂ ಅಷ್ಟೇ ವೇಗವಾಗಿ ಇರುತ್ತದೆ. ಸೌಂದರ್ಯವೇ ಬಂಡವಾಳವಾಗಿರುವ ಗ್ಲಾಮರ್ ಲೋಕದಲ್ಲಿ ನಟ-ನಟಿಯರ ದೇಹತೂಕದಲ್ಲಿ ಸ್ವಲ್ಪ ಏರುಪೇರಾದರೂ ಸಾಕು,…

Read More »
ಜಿಲ್ಲೆ

ಹೂವಿನ ಪ್ರಿಯ ಮಾಗೋಡು ರಂಗನಾಥನ ಬ್ರಹ್ಮರಥೋತ್ಸವ;ಏಷ್ಯಾದಲ್ಲೇ ಪ್ರಸಿದ್ಧ ಜಾತ್ರೆ!

ತುಮಕೂರು: ಶಿರಾ ತಾಲ್ಲೂಕಿನ ಮಾಗೋಡು ಗೊಲ್ಲರಹಟ್ಟಿಯಲ್ಲಿ ನೆಲೆಸಿರುವ ಶ್ರೀ ಕಂಬದ ರಂಗನಾಥಸ್ವಾಮಿಯ ಅದ್ದೂರಿ ಹೂವಿನ ಬ್ರಹ್ಮರಥೋತ್ಸವವು ಭಕ್ತಿ ಸಂಭ್ರಮದೊಂದಿಗೆ ನೆರವೇರಿದೆ. ಈ ರಥೋತ್ಸವವು ಏಷ್ಯಾ ಖಂಡದಲ್ಲಿಯೇ ಅತಿ…

Read More »
ಕ್ರೈಂ ಸ್ಟೋರಿ

ಪತ್ನಿಯೊಂದಿಗೆ ಅಕ್ರಮ ಸಂಬಂಧದ ಶಂಕೆ; ಕಲ್ಲಿನಿಂದ ಜಜ್ಜಿ ಕೊಂದ ಸ್ನೇಹಿತ!

ಬಾಗಲಕೋಟೆ:ಪತ್ನಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಶಂಕೆ ಹಿನ್ನೆಲೆಯಲ್ಲಿ, ಸ್ನೇಹಿತನನ್ನೇ ಕಲ್ಲಿನಿಂದ ಜಜ್ಜಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಖಾನಾಪುರ ಎಸ್‌ಕೆ…

Read More »
ಜಿಲ್ಲೆ

ಕೇಸ್ ಇದ್ದರೂ 88ರ ವೃದ್ಧನ ಮೇಲೆ ದಬ್ಬಾಳಿಕೆ; ಮನೆಯಿಂದ ಹೊರಹಾಕಿ ಹಿಂಸೆ

ಬಾಗಲಕೋಟೆ: ಬೀಳಗಿ ತಾಲೂಕಿನ ಸಿದ್ದೇಶ್ವರ ನಗರದಲ್ಲಿ ಅಮಾನವೀಯ ಘಟನೆಯೊಂದು ಜರುಗಿದೆ. ಮನೆಯ ಒಡೆತನಕ್ಕೆ ಸಂಬಂಧಿಸಿದ ವಿವಾದ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದರೂ ಸಹ, ಅದನ್ನು ಲೆಕ್ಕಿಸದ ಕುಟುಂಬಸ್ಥರು 88…

Read More »
ರಾಜ್ಯ

ಜಮೀನು ವಿಚಾರಕ್ಕೆ ಕಿತ್ತಾಟ; ತಮ್ಮನ ತಲೆ ಒಡೆದು ಕೊಲೆ ಮಾಡಿದ ಅಣ್ಣ

ದಾವಣಗೆರೆ: ಜಮೀನು ಒತ್ತುವರಿ ವಿಚಾರಕ್ಕೆ ನಡೆದ ಅಣ್ಣ-ತಮ್ಮಂದಿರ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಭೀಕರ ಘಟನೆ ದಾವಣಗೆರೆ ತಾಲೂಕಿನ ಮಾಯಕೊಂಡದಲ್ಲಿ ನಡೆದಿದೆ. ಸಿ.ಕೆ ನೀಲಪ್ಪ (62) ಕೊಲೆಯಾದ ದುರ್ದೈವಿ.…

Read More »
ಜಿಲ್ಲೆ

ಬೆಂಗಳೂರಿನ ಅಂಜನಾಪುರದಲ್ಲಿ ಚಿರತೆ ಪ್ರತ್ಯಕ್ಷ: ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ!

ಬೆಂಗಳೂರು:ಅಂಜನಾಪುರ ನಿವಾಸಿಗಳಲ್ಲಿ ಚಿರತೆ ಭೀತಿ ಎದುರಾಗಿದೆ. ಅಂಜನಾಪುರ 7ನೇ ಬ್ಲಾಕ್ ವ್ಯಾಪ್ತಿಯಲ್ಲಿ ಚಿರತೆಯೊಂದು ಸಂಚರಿಸುತ್ತಿರುವುದು ದೃಢಪಟ್ಟಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಮಧ್ಯರಾತ್ರಿ ಸುಮಾರು 2 ಗಂಟೆಯ ಸಮಯದಲ್ಲಿ…

Read More »
ದೇಶ/ವಿದೇಶ

ಕೃತಕ ಕಾಲು ಪ್ರದರ್ಶಿಸಿದ ಬಿಜೆಪಿ ಸಂಸದ; ರಾಜಕೀಯ ಹಿಂಸಾಚಾರ ಕೇಳಿ ಸದನ ಸ್ತಬ್ಧ!

ರಾಜ್ಯಸಭೆಯಲ್ಲಿ ಸೋಮವಾರ ನಡೆದ ರಾಷ್ಟ್ರಪತಿಗಳ ಭಾಷಣದ ಚರ್ಚೆಯ ವೇಳೆ ಅನಿರೀಕ್ಷಿತ ಘಟನೆ ನಡೆದಿದ್ದು ಬಿಜೆಪಿ ಸಂಸದ ಸಿ. ಸದಾನಂದನ್ ಮಾಸ್ಟರ್ ಮೂರು ದಶಕಗಳ ಹಿಂದೆ ಕೇರಳದಲ್ಲಿ ತಾವು…

Read More »
ದೇಶ/ವಿದೇಶ

ಅಮೆರಿಕ ಸುಂಕ ಇಳಿಕೆ; ಸಂಸತ್ತಿನಲ್ಲಿ ಪ್ರಧಾನಿಗೆ ಅದ್ಧೂರಿ ಸನ್ಮಾನ

ನವದೆಹಲಿ: ಜಾಗತಿಕ ರಾಜತಾಂತ್ರಿಕ ವೇದಿಕೆಯಲ್ಲಿ ಭಾರತದ ಪ್ರಭಾವ ಮತ್ತೊಮ್ಮೆ ಸಾಬೀತಾಗಿದೆ. ಅಮೆರಿಕವು ಭಾರತೀಯ ಉತ್ಪನ್ನಗಳ ಮೇಲಿನ ಸುಂಕವನ್ನು ಶೇ. 18ಕ್ಕೆ ಇಳಿಕೆ ಮಾಡುವ ಮೂಲಕ ಚಾರಿತ್ರಿಕ ನಿರ್ಧಾರ…

Read More »
ಜಿಲ್ಲೆ

ಕೆಲಸಕ್ಕಿಂತ ಎಗ್ ರೈಸ್ ಮಾರೋದು ಬೆಟರ್; ಸ್ಟೇಟಸ್ ಹಾಕಿ ಸಂಕಷ್ಟಕ್ಕೀಡಾದ ಪೊಲೀಸ್

ಕೊಪ್ಪಳ ಜಿಲ್ಲೆಯ ಹನಮಸಾಗರ ಪೊಲೀಸ್ ಠಾಣೆಯ ಪೇದೆಯೊಬ್ಬರು ಹಾಕಿರುವ ವಾಟ್ಸಾಪ್ ಸ್ಟೇಟಸ್ ಈಗ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ‘ಪೊಲೀಸ್…

Read More »
ಮನರಂಜನೆ

ಯಶ್ ಅಭಿನಯದ ‘ಟಾಕ್ಸಿಕ್’ ವರ್ಸಸ್ ‘ಧುರಂಧರ್ 2’ ಕ್ಲ್ಯಾಶ್!

ಮಾರ್ಚ್ 19ಕ್ಕೆ ಮಹಾ ಸಮರ; ಯಶ್ ಅಭಿನಯದ ‘ಟಾಕ್ಸಿಕ್’ ವರ್ಸಸ್ ‘ಧುರಂಧರ್ 2’ ಕ್ಲ್ಯಾಶ್! ಸ್ಯಾಂಡಲ್‌ವುಡ್‌ನ ‘ರಾಕಿಂಗ್ ಸ್ಟಾರ್’ ಯಶ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಟಾಕ್ಸಿಕ್’ ಮತ್ತು…

Read More »
ಸಿನಿಮಾ

ಪ್ರಿನ್ಸ್ ಮಗಳ ರಾಯಲ್ ವಾಕ್: ರ‍್ಯಾಂಪ್ ಮೇಲೆ ಸಿತಾರಾ ಘಟ್ಟಮನೇನಿ ಮಿಂಚಿಂಗ್

ಹೈದರಾಬಾದ್: ಟಾಲಿವುಡ್ ಸೂಪರ್ ಸ್ಟಾರ್ ಮಹೇಶ್ ಬಾಬು ಅವರ ಮಗಳು ಸಿತಾರಾ ಘಟ್ಟಮನೇನಿ ಈಗ ಕೇವಲ ‘ಸ್ಟಾರ್ ಕಿಡ್’ ಮಾತ್ರವಲ್ಲ, ಗ್ಲಾಮರ್ ಲೋಕದ ಉದಯೋನ್ಮುಖ ತಾರೆ. ಇತ್ತೀಚೆಗೆ…

Read More »
ಕ್ರಿಕೆಟ್

ಟೀಮ್ ಇಂಡಿಯಾದ ‘ಯಂಗ್ ಸೆನ್ಸೇಷನ್’ ಅಭಿಷೇಕ್ ಶರ್ಮಾ ಲೈಫ್‌ಗೆ ಲೈಲಾ ಎಂಟ್ರಿ

ಬೆಂಗಳೂರು: ಟಿ-20 ಕ್ರಿಕೆಟ್‌ನ ಹೊಸ ಕಿಂಗ್ ಎನಿಸಿಕೊಂಡಿರೋ ಅಭಿಷೇಕ್ ಶರ್ಮಾ ಹೆಸರು ಸದ್ಯ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಟ್ರೆಂಡಿಂಗ್‌ನಲ್ಲಿದೆ. ಕೇವಲ ಆಟದ ಕಾರಣಕ್ಕಲ್ಲ, ಬದಲಾಗಿ ತಮ್ಮ ಪರ್ಸನಲ್…

Read More »
ಜಿಲ್ಲೆ

ಬೆಂಗಳೂರಿನಲ್ಲಿ ನಾಳೆಯಿಂದ 5 ದಿನ ಪವರ್ ಕಟ್; ನಿಮ್ಮ ಏರಿಯಾ ಲಿಸ್ಟ್ ಇಲ್ಲಿದೆ5-day

ಬೆಂಗಳೂರು: ನಿವಾಸಿಗಳಿಗೆ ಬೆಸ್ಕಾಂ ಮಹತ್ವದ ಸೂಚನೆಯೊಂದನ್ನು ನೀಡಿದ್ದು, ನಗರದ ಹೆಬ್ಬಾಳ ಮತ್ತು ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆಯಿಂದ ಸತತ ಐದು ದಿನಗಳ ಕಾಲ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.…

Read More »
ಕ್ರೈಂ ಸ್ಟೋರಿ

ಚುನಾವಣಾ ಆಕಾಂಕ್ಷೆಯಿಂದ ಮಗಳನ್ನೇ ಕೊಂದ ತಂದೆ; ಮಹಾರಾಷ್ಟ್ರದಲ್ಲಿ ಘಟನೆ

ಮಹಾರಾಷ್ಟ್ರ:ಅಧಿಕಾರ ಮತ್ತು ಚುನಾವಣಾ ಆಕಾಂಕ್ಷೆ ಮನುಷ್ಯನನ್ನು ಎಷ್ಟು ಕ್ರೂರಿಯನ್ನಾಗಿಸಬಹುದು ಎಂಬುದಕ್ಕೆ ಮಹಾರಾಷ್ಟ್ರದ ಈ ಘಟನೆ ಉದಾಹರಣೆಯಾಗಿದೆ. ಕೇವಲ ಚುನಾವಣೆಗೆ ಸ್ಪರ್ಧಿಸುವ ದುರಾಸೆಯಿಂದ ಹೆತ್ತ ತಂದೆಯೇ ತನ್ನ ಮಗಳನ್ನು…

Read More »
ಜಿಲ್ಲೆ

ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಜಿಬಿಎ ಶಾಕ್: 7 ಸಾವಿರ ಆಸ್ತಿಗಳ ಹರಾಜುGBA

ಬೆಂಗಳೂರು:ತೆರಿಗೆ ಪಾವತಿದಾರರಿಗೆ ಎಚ್ಚರಿಕೆ ನೀಡುವ ಉದ್ದೇಶದಿಂದ ಗ್ರೇಟರ್‌ ಬೆಂಗಳೂರು ಪ್ರಾಧಿಕಾರವು ಒಂದು ಕಠಿಣ ಹೆಜ್ಜೆಯನ್ನು ಇರಿಸಿದೆ. ಬಾಕಿ ಉಳಿಸಿಕೊಂಡಿರುವ ತೆರಿಗೆಯನ್ನು ವಸೂಲಿ ಮಾಡಲು ಆಸ್ತಿಗಳ ಹರಾಜು ಪ್ರಕ್ರಿಯೆಗೆ…

Read More »
ರಾಜಕೀಯ

‘ವಿಬಿ ಜಿ ರಾಮ್‌ ಜಿ ‘ನಲ್ಲಿ ರಾಮನೂ ಇಲ್ಲ, ಸಿದ್ದರಾಮನೂ ಇಲ್ಲ;ಸಿಎಂ ಸಿದ್ದರಾಮಯ್ಯ ವ್ಯಂಗ್ಯ!

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರದ ಹೊಸ ಯೋಜನೆ ‘ವಿಬಿ ಜಿ ರಾಮ್‌ ಜಿ’ ಹೆಸರಿನಲ್ಲಿ ರಾಮನಿಲ್ಲ ಎಂದು ವ್ಯಂಗ್ಯವಾಡುವ…

Read More »
ರಾಜ್ಯ

ಬಾಂಗ್ಲಾ ಸೆರೆಯಿಂದ ಮೀನುಗಾರರ ಬಿಡುಗಡೆ; 3 ತಿಂಗಳ ನಂತರ ಕಾರ್ಮಿಕರು ವಾಪಾಸ್

ಬಾಂಗ್ಲಾದೇಶದ ಸೆರೆಯಲ್ಲಿದ್ದ ಆಂಧ್ರಪ್ರದೇಶದ 9 ಮೀನುಗಾರರು ಬರೋಬ್ಬರಿ ಮೂರು ತಿಂಗಳ ನಂತರ ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರಂತರ ರಾಜತಾಂತ್ರಿಕ ಪ್ರಯತ್ನಗಳ ಫಲವಾಗಿ…

Read More »
ಜಿಲ್ಲೆ

ಲಕ್ಕುಂಡಿ ಅಭಿವೃದ್ಧಿಗೆ ಪ್ಲಾನ್; ಉತ್ಖನನ ಸ್ಥಳಕ್ಕೆ ಡಿಸಿ ಭೇಟಿ

ಗದಗ ಜಿಲ್ಲೆಯ ಐತಿಹಾಸಿಕ ತಾಣವಾದ ಲಕ್ಕುಂಡಿಯಲ್ಲಿ ಜೀರ್ಣೋದ್ಧಾರ ಮತ್ತು ಉತ್ಖನನ ಕಾರ್ಯಗಳು ಹೊಸ ವೇಗ ಪಡೆದುಕೊಂಡಿವೆ. ಕಳೆದ 15 ದಿನಗಳಿಂದ ನಡೆಯುತ್ತಿರುವ ಉತ್ಖನನದ ಬೆನ್ನಲ್ಲೇ, ಲಕ್ಕುಂಡಿಯನ್ನು ಅಂತರಾಷ್ಟ್ರೀಯ…

Read More »
ಸಿನಿಮಾ

ಗಿಲ್ಲಿ ನಟ ಅಭಿನಯದ ‘ಸರ್ಕಾರಿ ಶಾಲೆ H8’ ಫೆ.6ಕ್ಕೆ ರಿಲೀಸ್; ಸಸ್ಪೆನ್ಸ್ ಥ್ರಿಲ್ಲರ್ ಕಹಾನಿ!

ಬಿಗ್ ಬಾಸ್ ಖ್ಯಾತಿಯ ಹಾಸ್ಯ ನಟ ಗಿಲ್ಲಿ ನಟ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಸರ್ಕಾರಿ ಶಾಲೆ H8’ ಈಗ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರವು ಫೆಬ್ರವರಿ 6ರಂದು…

Read More »
ರಾಜಕೀಯ

‘ಅಸತ್ಯದ ಎದುರು ಸತ್ಯ ಅಸಹಾಯಕ’: ವಿಪಕ್ಷಗಳ ಟೀಕೆಗೆ ಸದನದಲ್ಲಿ ಸಿಎಂ ತಿರುಗೇಟು

ಬೆಂಗಳೂರು: “ಒಮ್ಮೊಮ್ಮೆ ಅಸಹಾಯಕತೆ ವ್ಯಕ್ತಪಡಿಸುವ ಸ್ಥಿತಿ ನಿರ್ಮಾಣವಾಗುವುದು ನಿಜ. ಆದರೆ ಅದು ಅಸತ್ಯದ ಎದುರು ಸತ್ಯ ಅಸಹಾಯಕವಾದಾಗ ಮಾತ್ರ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು…

Read More »
ರಾಜಕೀಯ

‘ಹೌದು ಹುಲಿಯಾ’ Vs ‘ಹೌದು ಇಲಿಯಾ’;ಸಿಎಂ ವಿರುದ್ಧಆರ್. ಅಶೋಕ್ ವಾಗ್ದಾಳಿ

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ಮಾಡಿರುವ ವಾಗ್ದಾಳಿ ಸದನದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯ ಅವರನ್ನು ಕುರಿತು ಮಾತನಾಡಿರುವ…

Read More »
ವೈರಲ್ ನ್ಯೂಸ್

ಆಭರಣ ಉದ್ಯಮಕ್ಕೆ ನಟಿ ತಮನ್ನಾ ಎಂಟ್ರಿ; ಮುಂಬೈನಲ್ಲಿ ಜ್ಯುವೆಲರಿ ಶಿಪ್ ಲಾಂಚ್!

ಖ್ಯಾತ ನಟಿ ತಮನ್ನಾ ಭಾಟಿಯಾ ಈಗ ಉದ್ಯಮ ಲೋಕಕ್ಕೆ ಅಧಿಕೃತವಾಗಿ ಪಾದಾರ್ಪಣೆ ಮಾಡಿದ್ದಾರೆ. ಮುಂಬೈನ ಜುಹುವಿನಲ್ಲಿ ತಮ್ಮದೇ ಆದ ‘ತಮನ್ನಾ ಫೈನ್ ಜ್ಯುವೆಲರಿ’ ಎಂಬ ನೂತನ ಆಭರಣ…

Read More »
ದೇಶ/ವಿದೇಶ

ಲೋಕಸಭೆಯಲ್ಲಿ ‘ಪುಸ್ತಕ’ ಸಂಘರ್ಷ: ಪ್ರಕಟವಾಗದ ಕೃತಿಯ ಉಲ್ಲೇಖಿಸಿದ ರಾಹುಲ್ ಗಾಂಧಿ

ನವದೆಹಲಿ: ಲೋಕಸಭೆಯ ಬಜೆಟ್ ಅಧಿವೇಶನದಲ್ಲಿ ಇಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ಆಡಳಿತ ಪಕ್ಷದ ನಾಯಕರ ನಡುವೆ ಭಾರಿ ವಾಕ್ಸಮರ ನಡೆಯಿತು. ಚೀನಾ ಮತ್ತು ಡೋಕ್ಲಾಮ್…

Read More »
ರಾಜ್ಯ

65ರ ಹರೆಯದಲ್ಲಿ 6ನೇ ರ್ಯಾಂಕ್! ನಿವೃತ್ತಿಯ ನಂತರ ಸಂಸ್ಕೃತದಲ್ಲಿ ಎಂ.ಎ ಪದವಿ

ಒಂದು ಬಾರಿ ಪರೀಕ್ಷೆಯಲ್ಲಿ ಫೇಲಾದರೆ ಓದನ್ನೇ ಕೈಬಿಡುವ ಯುವಕರಿರುವ ಈ ಕಾಲದಲ್ಲಿ, ಬೆಂಗಳೂರಿನ 65 ವರ್ಷದ ವ್ಯಕ್ತಿಯೊಬ್ಬರು ಶಿಕ್ಷಣಕ್ಕೆ ವಯಸ್ಸಿನ ಮಿತಿಯಿಲ್ಲ ಎಂಬುದನ್ನು ಸಾಬೀತುಪಡಿಸಿದ್ದಾರೆ. ನಿವೃತ್ತಿಯ ನಂತರದ…

Read More »
ದೇಶ/ವಿದೇಶ

ಲೋಕಸಭೆಯಲ್ಲಿ ‘ಡೋಕ್ಲಾಮ್’ ಬಿರುಗಾಳಿ; ರಾಹುಲ್ Vs ಬಿಜೆಪಿ ಸಚಿವರ ವಾಕ್ಸಮರ

ಲೋಕಸಭೆಯ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ನಡೆದ ಈ ಹೈ-ಡ್ರಾಮಾ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ರಾಹುಲ್ ಗಾಂಧಿ ಭಾಷಣಕ್ಕೆ ಬಿಜೆಪಿ ಸಂಸದರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.…

Read More »
ದೇಶ/ವಿದೇಶ

ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ; ಕೇಂದ್ರ ಸಚಿವೆಗೆ ಪಿಣರಾಯಿ ವಿಜಯನ್ ಪತ್ರ

ಕಾನ್ಫಿಡೆಂಟ್‌ ಗ್ರೂಪ್‌ ಸಂಸ್ಥಾಪಕ ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣವು ಈಗ ರಾಷ್ಟ್ರಮಟ್ಟದ ವಿವಾದವಾಗಿ ಮಾರ್ಪಟ್ಟಿದೆ. ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಆಗ್ರಹಿಸಿ ಕೇಂದ್ರ…

Read More »
ಮನರಂಜನೆ

ರಶ್ಮಿಕಾ-ವಿಜಯ್ ದೇವರಕೊಂಡ ಮದುವೆ ಫಿಕ್ಸ್? ಉದಯಪುರದಲ್ಲಿ ಹಸೆಮಣೆ ಏರಲಿದ್ದಾರಾ ಜೋಡಿ!

ಸ್ಯಾಂಡಲ್‌ವುಡ್‌ನಿಂದ ಕೆರಿಯರ್ ಆರಂಭಿಸಿ ಇಂದು ದೇಶಾದ್ಯಂತ ‘ನ್ಯಾಷನಲ್ ಕ್ರಶ್’ ಆಗಿ ಮಿಂಚುತ್ತಿರುವ ನಟಿ ರಶ್ಮಿಕಾ ಮಂದಣ್ಣ ಹಾಗೂ ಟಾಲಿವುಡ್ ರೌಡಿ ಸ್ಟಾರ್ ವಿಜಯ್ ದೇವರಕೊಂಡ ಅವರ ಮದುವೆ…

Read More »
ರಾಜ್ಯ

ನಮ್ಮ ಮೆಟ್ರೋ ಪ್ರಯಾಣಿಕರೇ ಎಚ್ಚರ: ನಿಮ್ಮ ಮೇಲೆ ಇರಲಿದೆ ‘ಹೋಮ್ ಗಾರ್ಡ್’ ಕಣ್ಣು

ಬೆಂಗಳೂರು: ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವಾಗ ನಿಮ್ಮಿಷ್ಟದಂತೆ ವರ್ತಿಸುವ ಕಾಲ ಮುಗಿಯಿತು. ಸಹ-ಪ್ರಯಾಣಿಕರಿಗೆ ತೊಂದರೆ ನೀಡುವ, ಮೆಟ್ರೋ ನಿಯಮಗಳನ್ನು ಗಾಳಿಗೆ ತೂರುವವರಿಗೆ ಬಿಸಿ ಮುಟ್ಟಿಸಲು ಬಿಎಂಆರ್‌ಸಿಎಲ್ (BMRCL) ಈಗ…

Read More »
ಜಿಲ್ಲೆ

ಬಂಡೀಪುರ-ನಾಗರಹೊಳೆಯಲ್ಲಿ ಅಂತರರಾಷ್ಟ್ರೀಯ ಮಟ್ಟದ ಹುಲಿಗಳ ಶೃಂಗಸಭೆ

ಕರ್ನಾಟಕ: ಹೆಮ್ಮೆಯ ಅರಣ್ಯ ಪ್ರದೇಶಗಳಾದ ಬಂಡೀಪುರ ಮತ್ತು ನಾಗರಹೊಳೆ ಭಾರತದ ಮೊದಲ ಅಂತರರಾಷ್ಟ್ರೀಯ ಬೆಕ್ಕಿನ ಜಾತಿಯ ಪ್ರಾಣಿಗಳ ಶೃಂಗಸಭೆ ಆಯೋಜನೆಗೆ ಸಿದ್ಧತೆ ನಡೆದಿದೆ. ಕೇಂದ್ರ ಹಣಕಾಸು ಸಚಿವೆ…

Read More »
ರಾಜ್ಯ

ಪೆನ್ನಾರ್ ನದಿ ನೀರು ಹಂಚಿಕೆ ವಿವಾದ; ನ್ಯಾಯಮಂಡಳಿ ರಚನೆಗೆ ಸುಪ್ರೀಂ ಕೋರ್ಟ್ ಆದೇಶ

ಕರ್ನಾಟಕ ಮತ್ತು ತಮಿಳುನಾಡು ನಡುವಿನ ಪೆನ್ನಾರ್ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಈ ಸಮಸ್ಯೆಯನ್ನು ಬಗೆಹರಿಸಲು ಒಂದು ತಿಂಗಳೊಳಗೆ…

Read More »
ರಾಜ್ಯ

ಉಡುಪಿಯಲ್ಲಿ ಕಾಂಗ್ರೆಸ್‌ ಯುವ ಮುಖಂಡನ ಮೇಲೆ ಮಾರಣಾಂತಿಕ ದಾಳಿ

ಉಡುಪಿ: ಕಾಂಗ್ರೆಸ್‌ನ ಯುವ ಮುಖಂಡ ಹಾಗೂ ಎನ್‌ಎಸ್‌ಯುಐ (NSUI) ಉಪಾಧ್ಯಕ್ಷ ಶರತ್ ಕುಂದರ್‌ ಅವರ ಮೇಲೆ ದುಷ್ಕರ್ಮಿಗಳ ತಂಡವೊಂದು ತಲ್ವಾರ್‌ನಿಂದ ಅಟ್ಯಾಕ್ ಮಾಡಿದೆ. ಉಡುಪಿ ಜಿಲ್ಲೆಯ ಪಿಪಿಸಿ…

Read More »
Health

ಸುಳ್ವಾಡಿಯಲ್ಲಿ ಫ್ಲೋರೈಡ್ ನೀರಿನ ಮರಣಮೃದಂಗ: 47 ಮಂದಿಗೆ ಕಿಡ್ನಿ ವೈಫಲ್ಯ

ಚಾಮರಾಜನಗರ : ಹನೂರು ತಾಲೂಕಿನ ಮಾರ್ಟಳ್ಳಿ ಮತ್ತು ಸುಳ್ವಾಡಿ ಗ್ರಾಮಗಳಲ್ಲಿ 47 ಮಂದಿಗೆ ಕಿಡ್ನಿ ವೈಫಲ್ಯ ಸಂಭವಿಸಿದ್ದು ಫ್ಲೋರೈಡ್ ಮಿಶ್ರಿತ ಕುಡಿಯುವ ನೀರಿನಿಂದಾಗಿ ಅನಾಹುತ ಸಂಭವಿಸಿರುವುದಾಗಿ ತಿಳಿದುಬಂದಿದೆ.…

Read More »
Top News

ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ; ಆಭರಣ ಪ್ರಿಯರಿಗೆ ಸಿಹಿ ಸುದ್ದಿ

ಫೆಬ್ರುವರಿ 2ರ ಸೋಮವಾರದಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಕಳೆದ ವಾರದಿಂದ ಆರಂಭವಾದ ಕುಸಿತ ಈ ವಾರವೂ ಮುಂದುವರಿದಿದ್ದು, ಚಿನ್ನದ ಬೆಲೆ ಪ್ರತಿ…

Read More »
ರಾಜಕೀಯ

ಸಿ.ಜೆ. ರಾಯ್ ಆತ್ಮಹತ್ಯೆ: ಶೂಟ್ ಮಾಡಿಕೊಂಡರು ಸೌಂಡ್ ಬರದಿರಲು ಕಾರಣವೇನು ?

ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಮತ್ತು ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಡಾ. ಸಿ.ಜೆ. ರಾಯ್ ಅವರ ಆತ್ಮಹತ್ಯೆಯ ಪ್ರಕರಣದಲ್ಲಿ, ಪಿಸ್ತೂಲಿನಿಂದ ಶೂಟ್ ಮಾಡಿಕೊಂಡರೂ ಕಚೇರಿಯ…

Read More »
ರಾಜ್ಯ

ಕನಕಪುರದಲ್ಲಿ ಗ್ಯಾಸ್​ ಲೀಕ್​ ಆಗಿ ಮೂವರು ಸಾವು

ರಾಮನಗರ: ಜನವರಿ 26 ರಂದು ಅನಿಲ ಸೋರಿಕೆಯಾಗಿ ಸಂಭವಿಸಿದ್ದ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಕನಕಪುರದ ಅಮರನಾರಾಯಣ ಬ್ಲಾಕ್‌ನಲ್ಲಿ ದುರಂತ…

Read More »
ರಾಜ್ಯ

ಲಾಂಗ್ ತೋರಿಸಿ ಹಾಡಹಗಲೇ 31 ಲಕ್ಷ ರೂ. ಲೂಟಿ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹೊರವಲಯದಲ್ಲಿ ಕಿಡಿಗೇಡಿಗಳ ಅಟ್ಟಹಾಸ ಮಿತಿಮೀರಿದೆ. ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಹಾಡಹಗಲೇ ಯುವಕನೊಬ್ಬನನ್ನು ಅಡ್ಡಗಟ್ಟಿ, ಲಾಂಗ್‌ನಿಂದ ಬೆದರಿಸಿ ಬರೋಬ್ಬರಿ…

Read More »
ರಾಜ್ಯ

ಮನುಷ್ಯತ್ವ ಮರೆತ ಸೊಸೆ; ಮಾವನಿಗೇ ಪೆಟ್ರೋಲ್ ಸುರಿದು ಬೆಂಕಿ

ತಮಿಳುನಾಡು: ಕಡಲೂರಿನಲ್ಲಿ ಮನುಷ್ಯತ್ವವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ಮಾವನ ಮೇಲೆ ಸೊಸೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದಾರುಣ ಕೃತ್ಯ ಬೆಳಕಿಗೆ ಬಂದಿದೆ.…

Read More »
ದೇಶ/ವಿದೇಶ

ಪಾಕ್‌ಗೆ ಮರ್ಮಾಘಾತ: ‘ಆಪರೇಷನ್ ಹೇರೋಫ್’ಗೆ 200ಕ್ಕೂ ಹೆಚ್ಚು ಸೈನಿಕರು ಬಲಿ

ಇಸ್ಲಾಮಾಬಾದ್/ಬಲೂಚಿಸ್ತಾನ್: ಪಾಕಿಸ್ತಾನದ ಪಾಲಿಗೆ ಬಲೂಚಿಸ್ತಾನ್ ಪ್ರಾಂತ್ಯ ಈಗ ಅಕ್ಷರಶಃ ನರಕವಾಗಿ ಮಾರ್ಪಟ್ಟಿದೆ. ಬಲೂಚ್ ಲಿಬರೇಷನ್ ಆರ್ಮಿ (BLA) ಹಮ್ಮಿಕೊಂಡಿರುವ ‘ಆಪರೇಷನ್ ಹೇರೋಫ್ ಫೇಸ್-2’ ದಾಳಿಗೆ ಪಾಕಿಸ್ತಾನ ಸೇನೆ…

Read More »
ರಾಜ್ಯ

ಆರತಕ್ಷತೆ ದಿನ ವರನಿಗೆ ಚೂರಿ ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್: ವಧುವೇ ಅಸಲಿ ಕಿಲಾಡಿ

ಕೊಳ್ಳೇಗಾಲ: ಮದುವೆ ಮನೆಯಲ್ಲಿ ಅಮಾಯಕಿಯಂತೆ ನಟಿಸಿ, ಕಣ್ಣೀರು ಹಾಕುತ್ತಾ ಎಲ್ಲರ ಮರುಕ ಗಿಟ್ಟಿಸಿದ್ದ ವಧುವಿನ ಅಸಲಿ ಮುಖವಾಡ ಕಳಚಿದೆ. ಅರತಕ್ಷತೆ ದಿನವೇ ವರನಿಗೆ ಚೂರಿ ಇರಿದ ಪ್ರಕರಣಕ್ಕೆ…

Read More »
Top News

ಸಿಲಿಕಾನ್ ಸಿಟಿ ಜನರೇ ಎಚ್ಚರ! ಗಾಳಿಪಟದ ದಾರಕ್ಕೆ ಬಲಿಯಾದ ಯುವಕನ ಕಾಲು

ಬೆಂಗಳೂರು : ಹೆಬ್ಬಾಳ ಸಮೀಪದ ಆರ್.ಟಿ. ನಗರದಲ್ಲಿ ಗಾಳಿಪಟದ ದಾರದಿಂದ ವ್ಯಕ್ತಿಯೊಬ್ಬ ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ . ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸದ ಆಟೋ ಚಾಲಕನಾಗಿ ಕೆಲಸ…

Read More »
Top News

ಉಕ್ರೇನ್ ಬಸ್ ಮೇಲೆ ರಷ್ಯಾ ಡ್ರೋನ್ ದಾಳಿ; 15 ಮಂದಿ ಕಾರ್ಮಿಕರು ಬಲಿ

ಉಕ್ರೇನ್‌ನ ಡ್ನಿಪ್ರೊಪೆಟ್ರೋವ್ಸ್ಕ್ ಪ್ರಾಂತ್ಯದ ಪಾವ್ಲೋಹ್ರಾದ್ ಜಿಲ್ಲೆಯ ಟೆರ್ನಿವ್ಕಾ ಸಮೀಪ ಭೀಕರ ದಾಳಿ ನಡೆದಿದೆ. ಶಿಫ್ಟ್ ಮುಗಿಸಿ ಮನೆಗೆ ಮರಳುತ್ತಿದ್ದ ಡ್ನಿಪ್ರೊ ಪ್ರದೇಶದ ಗಣಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್…

Read More »
ರಾಜ್ಯ

3 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಲಕ ಸಂಪ್‌ನಲ್ಲಿ ಶವವಾಗಿ ಪತ್ತೆ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕಾಣೆಯಾಗಿದ್ದ 14 ವರ್ಷದ ಬಾಲಕ, ಬೆಂಗಳೂರು ದಕ್ಷಿಣ ತಾಲೂಕಿನ ತಾತಗುಣಿ ಬಳಿ ಇರುವ ಜಲಮಂಡಳಿಯ ತೆರೆದ ಸಂಪ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಚಾಮರಾಜನಗರ…

Read More »
Top News

ರಾಯ್ ಸಾವು; ಡೆತ್ ನೋಟ್‌ನಲ್ಲಿ ಪ್ರಭಾವಿ ರಾಜಕಾರಣಿ ಹೆಸರು?

ಸಿ.ಜೆ. ರಾಯ್ ಅವರ ನಿಗೂಢ ಸಾವು ಮತ್ತು ಅದಕ್ಕೆ ಸಿಕ್ಕಿರುವ ಸ್ಫೋಟಕ ತಿರುವು ಈಗ ಕರ್ನಾಟಕದ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಉದ್ಯಮಿ ಬರೆದಿದ್ದಾರೆ ಎನ್ನಲಾದ ಒಂಬತ್ತು…

Read More »
Top News

ಅತ್ತೆ-ಸೊಸೆ ಜಗಳ ಮೂರು ಕಂದಮ್ಮಗಳ ಬಲಿ;ಬಾದಾಮಿಯಲ್ಲಿ ಭೀಕರ ದುರಂತ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಭೀಕರ ದುರಂತವೊಂದು ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನಲೆ ಅತ್ತೆಯ ಕಿರುಕುಳದಿಂದ ಮನನೊಂದ ಗೃಹಿಣಿ ರೂಪಾ ಹನುಮಂತಗೌಡರ…

Read More »
Top News

ಮಣ್ಣಲ್ಲಿ ಮಣ್ಣಾದ ಕಾನ್ಫಿಡೆಂಟ್ ದೊರೆ ಸಿ.ಜೆ. ರಾಯ್; ನೆಚ್ಚಿನ ಸ್ಥಳದಲ್ಲೇ ಅಂತ್ಯಕ್ರಿಯೆ

ಪ್ರಖ್ಯಾತ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕ ಸಿ.ಜೆ. ರಾಯ್ ಅವರ ಅಂತ್ಯಕ್ರಿಯೆಯು ಅವರ ಆಶಯದಂತೆಯೇ ಬೆಂಗಳೂರಿನ ಅವರ ನೆಚ್ಚಿನ ಸ್ಥಳವಾದ ‘ಕಾನ್ಫಿಡೆಂಟ್ ಕ್ಯಾಸ್ಕ್ಯೇಡ್’ನ ರಾಜ್ ಕುಮಾರ್…

Read More »
Top News

ಬಜೆಟ್‌ನಲ್ಲಿಅನ್ಯಾಯವಾಗಿಲ್ಲ;ಕಾಂಗ್ರೆಸ್ ಟೀಕೆಗಳಿಗೆ ಹೆಚ್‌ಡಿಕೆ ತಿರುಗೇಟು

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು 2026-27ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಬೆಂಬಲಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ತಿರುಗೇಟು ನೀಡಿದ್ದಾರೆ. ಈ ಬಜೆಟ್ ಕರ್ನಾಟಕದ…

Read More »
#Exclusive News

ರಾಜ್ಯಕ್ಕೆ ಬಜೆಟ್‌ನಲ್ಲಿ ಅನ್ಯಾಯ; ಜೋಶಿ, ಸೋಮಣ್ಣ ಜನರಿಗೆ ಹೇಗೆ ಮುಖ ತೋರಿಸ್ತಾರೆ- ಎಂ.ಬಿ. ಪಾಟೀಲ್

ಕೇಂದ್ರ ಬಜೆಟ್ 2026-27ರಲ್ಲಿ ಕರ್ನಾಟಕಕ್ಕೆ ಬಹುದೊಡ್ಡ ಅನ್ಯಾಯವಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಅವರು ಕೇಂದ್ರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…

Read More »
Top News

ವಿಕಸಿತ ಭಾರತದ ಸಂಕಲ್ಪ: ‘ಅಭಿವೃದ್ಧಿ ಎಕ್ಸ್‌ಪ್ರೆಸ್‌’ಗೆ ವೇಗ ನೀಡುವ ಬಜೆಟ್- ಮೋದಿ

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ 2026ರ ಕೇಂದ್ರ ಬಜೆಟ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶ್ಲಾಘಿಸಿದ್ದಾರೆ. ಈ ಬಜೆಟ್ ದೇಶದ…

Read More »
#Exclusive News

ಸಿ.ಜೆ. ರಾಯ್ ಆತ್ಮಹತ್ಯೆ ಕೇಸ್‌ನಲ್ಲಿ ಡೆತ್ ನೋಟ್ ಪತ್ತೆ; ಪತ್ರದಲ್ಲಿ ಏನಿದೆ?

ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ಅವರು ಸಾವಿಗೂ ಮುನ್ನ ವಿವರವಾದ ಡೆತ್ ನೋಟ್ ಬರೆದಿಟ್ಟಿರುವುದು…

Read More »
#Exclusive News

ಯಾವ ಹೈಸ್ಪೀಡ್ ರೈಲೂ ಬರಲ್ಲ! ಕೇಂದ್ರ ಬಜೆಟ್ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಕಿಡಿ

ಕೇಂದ್ರ ಬಜೆಟ್ 2026-27ರ ಘೋಷಣೆಗಳ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಈ ಬಜೆಟ್‌ನಿಂದ ಕರ್ನಾಟಕಕ್ಕೆ ಮತ್ತು ವಿಶೇಷವಾಗಿ ಬೆಂಗಳೂರಿಗೆ ಯಾವುದೇ ದೊಡ್ಡ…

Read More »
Top News

ಭಾರತದ ರಕ್ಷಣಾ ಬಜೆಟ್‌ 7.85 ಲಕ್ಷ ಕೋಟಿ; ಆಧುನೀಕರಣಕ್ಕೆ 2.19 ಲಕ್ಷ ಕೋಟಿ ರೂ.!

ಭಾರತದ ರಕ್ಷಣಾ ವಲಯವನ್ನು ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್‌ನಲ್ಲಿ ಐತಿಹಾಸಿಕ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಕ್ಷಣಾ ಬಜೆಟ್…

Read More »
Top News

ಬಜೆಟ್ 2026: ಬಟ್ಟೆ, ಮೊಬೈಲ್, ಔಷಧ ಅಗ್ಗ! ಯಾವುದರ ಬೆಲೆ ಏರಿಕೆ?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಈ ಬಾರಿಯ ಬಜೆಟ್ ಸಾಮಾನ್ಯ ಜನರ ದೈನಂದಿನ ಜೀವನದ ಮೇಲೆ ನೇರ ಪರಿಣಾಮ ಬೀರಲಿದೆ. ಆರೋಗ್ಯ ಕ್ಷೇತ್ರಕ್ಕೆ…

Read More »
ಸಿನಿಮಾ

ಮೆಗಾಸ್ಟಾರ್ ಕುಟುಂಬದಲ್ಲಿ ಸಂಭ್ರಮ; ರಾಮ್‌ಚರಣ್‌-ಉಪಾಸನಾ ದಂಪತಿಗೆ ಅವಳಿ ಮಕ್ಕಳ ಜನನ

ತೆಲುಗು ಚಿತ್ರರಂಗದ ಮೆಗಾ ಪವರ್ ಸ್ಟಾರ್ ರಾಮ್‌ಚರಣ್ ಮತ್ತು ಉಪಾಸನಾ ದಂಪತಿಯ ಬಾಳಲ್ಲಿ ಸಂಭ್ರಮದ ಕ್ಷಣಗಳು ಬಂದಿವೆ. ಮದುವೆಯಾದ ಅನೇಕ ವರ್ಷಗಳ ನಂತರ ಎರಡು ವರ್ಷಗಳ ಹಿಂದೆ…

Read More »
ರಾಜ್ಯ

ಸೈಟ್ ವಿವಾದಕ್ಕೆ ಮತ್ತೆ ಕಿಡಿ; ‘ರೌಡಿಸಂ ಮಾಡ್ತೀಯಾ’ ಎಂದು ಪುಷ್ಪಾ ಗರಂ

ಹಾಸನ: ಜಿಲ್ಲೆಯ ವಿದ್ಯಾನಗರದಲ್ಲಿ ನಟ ರಾಕಿಂಗ್ ಸ್ಟಾರ್ ಯಶ್ ಅವರ ತಾಯಿ ಪುಷ್ಪಾ ಅರುಣ್‌ಕುಮಾರ್ ಹಾಗೂ ನಿವೇಶನ ಮಾಲೀಕ ದೇವರಾಜು ನಡುವಿನ ಜಟಾಪಟಿ ಮತ್ತೊಮ್ಮೆ ಬೀದಿಗೆ ಬಂದಿದೆ.…

Read More »
Top News

ಬಜೆಟ್ 2026-27: ‘ಭಾರತ್ ವಿಸ್ತಾರ್’ ಮೂಲಕ ಕೃಷಿ ಕ್ರಾಂತಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಬಜೆಟ್‌ನಲ್ಲಿ ಕೃಷಿ ವಲಯವನ್ನು ಡಿಜಿಟಲೀಕರಣಗೊಳಿಸಲು ಮತ್ತು ರೈತರ ಆದಾಯವನ್ನು ಹೆಚ್ಚಿಸಲು ‘ಭಾರತ್ ವಿಸ್ತಾರ್’ಎಂಬ ಕ್ರಾಂತಿಕಾರಿ AI…

Read More »
Top News

ಬಜೆಟ್ 2026-27: ರಾಜ್ಯಗಳ ಅಭಿವೃದ್ಧಿಗೆ 1.4 ಲಕ್ಷ ಕೋಟಿ ರೂ. ಅನುದಾನ ಘೋಷಣೆ!

ಕೇಂದ್ರ ಸರ್ಕಾರವು 2026-27ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯಗಳ ಆರ್ಥಿಕ ಸಬಲೀಕರಣಕ್ಕೆ ದೊಡ್ಡ ಕೊಡುಗೆ ನೀಡಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು ಅಂಗೀಕರಿಸುವ ಮೂಲಕ, ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ…

Read More »
ಸಿನಿಮಾ

ಗ್ಲಾಮರ್ ಡೋಸ್ ಫುಲ್ ಆನ್.. ಹಾರ್ಟ್ ಬೀಟ್ ಹೆಚ್ಚಿಸಿದ ಶರಣ್ಯ..!

-ಬೋಲ್ಡ್ ಲುಕ್ನಲ್ಲಿ ನಟಿ ಶರಣ್ಯ ಶೆಟ್ಟಿ ಕ್ಯಾಮರಾಗೆ ಸಖತ್ ಫೋಸ್ ನೀಡಿ ಗಮನ ಸೆಳೆದಿದ್ದಾರೆ. ಸ್ಟೈಲಿಶ್‌ ಔಟ್‌ಫಿಟ್‌, ಆತ್ಮವಿಶ್ವಾಸ ತುಂಬಿದ ಅಟಿಟ್ಯೂಡ್‌ ಮತ್ತು ಎಕ್ಸ್‌ಪ್ರೆಷನ್‌ಗಳೊಂದಿಗೆ, ಕ್ಯಾಮರಾ ಎದುರು…

Read More »
Top News

ರೈಲ್ವೆ ವಲಯಕ್ಕೆ ನಿರ್ಮಲಾ ಸೀತಾರಾಮನ್ ಬಂಪರ್ ಗಿಫ್ಟ್;ವೇಗ ಪಡೆದ ಬೆಂಗಳೂರು ಟು ಚೆನ್ನೈ ಪ್ರಯಾಣ

ಕೇಂದ್ರ ಬಜೆಟ್ 2026ರಲ್ಲಿ ಭಾರತೀಯ ರೈಲ್ವೆ ವಲಯಕ್ಕೆ ಭಾರಿ ಕೊಡುಗೆ ನೀಡಲಾಗಿದ್ದು, ವಿಶೇಷವಾಗಿ ದಕ್ಷಿಣ ಭಾರತದ ನಗರಗಳಾದ ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್ ನಡುವೆ ಸಂಚಾರ ವ್ಯವಸ್ಥೆಯನ್ನು…

Read More »
Top News

ಬಜೆಟ್ 2026: ದೇಶಾದ್ಯಂತ 20 ಹೊಸ ರಾಷ್ಟ್ರೀಯ ಜಲಮಾರ್ಗಗಳ ಘೋಷಣೆ

ನವದೆಹಲಿ: ದೇಶದ ಸಾರಿಗೆ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಮುಂದಾಗಿರುವ ಕೇಂದ್ರ ಸರ್ಕಾರ, ಜಲಮಾರ್ಗಗಳ ಅಭಿವೃದ್ಧಿಗೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ ನೀಡಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್…

Read More »
Top News

2026-27ನೇ ಸಾಲಿನ ಕೇಂದ್ರ ಬಜೆಟ್ ಪ್ರಮುಖ ಅಂಶಗಳು

ಇಂದು ಸಂಸತ್ತಿನಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. 2024 ರಲ್ಲಿ ಎನ್‌ಡಿಎ ಸರ್ಕಾರ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದ ನಂತರ…

Read More »
Top News

400 ಕೋಟಿ ದರೋಡೆ ಕೇಸ್‌ಗೆ ಬಿಗ್ ಟ್ವಿಸ್ಟ್; ತನಿಖಾ ತಂಡದ ವಿರುದ್ಧವೇ ತಿರುಗಿಬಿದ್ದ ದೂರುದಾರ!

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ನಡೆದಿದೆ ಎನ್ನಲಾದ ದೇಶದ ಅತಿದೊಡ್ಡ 400 ಕೋಟಿ ರೂಪಾಯಿ ದರೋಡೆ ಪ್ರಕರಣವು ಈಗ ತನಿಖಾ ಸಂಸ್ಥೆ ಮತ್ತು ದೂರುದಾರರ ನಡುವಿನ ಸಂಘರ್ಷಕ್ಕೆ ಸಾಕ್ಷಿಯಾಗಿದೆ.…

Read More »
ಜಿಲ್ಲೆ

ಚುನಾವಣೆಗಾಗಿ ಗೋವಾದಿಂದ ಮದ್ಯ ಸಾಗಾಟ; ಬೆಳಗಾವಿಯಲ್ಲಿ ಕಿರಾತಕ ಸಿಕ್ಕಿಬಿದ್ದಿದ್ದು ಹೀಗೆ…

ಗೋವಾದಿಂದ ಮಹಾರಾಷ್ಟ್ರಕ್ಕೆ ಕ್ಯಾಂಟರ್ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಪ್ರಕರಣವನ್ನು ಬೆಳಗಾವಿಯ ಮಾಳಮಾರುತಿ ಠಾಣೆಯ ಪೊಲೀಸರು ಭೇದಿಸಿದ್ದಾರೆ. ಸಿಪಿಐ ಬಿ.ಆರ್. ಗಡ್ಡೇಕರ್ ನೇತೃತ್ವದ ತಂಡವು ಬೆಳಗಾವಿಯ ಶ್ರೀನಗರದ…

Read More »
#Exclusive News

ಬಜೆಟ್ ಧಮಾಕಾ; ಬೆಂಗಳೂರಿನಲ್ಲಿ ಚಿನ್ನದ ಬೆಲೆ ಇಳಿಕೆ, ಬೆಳ್ಳಿ ಬೆಲೆ ಬರೋಬ್ಬರಿ 45 ಸಾವಿರ ರೂ. ಕುಸಿತ!

ಕೇಂದ್ರ ಬಜೆಟ್ ಮಂಡನೆ ಆರಂಭಕ್ಕೂ ಮುನ್ನವೇ ಆಭರಣ ಪ್ರಿಯರಿಗೆ ಮತ್ತು ಹೂಡಿಕೆದಾರರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಕಂಡುಬಂದಿದೆ. ಕಳೆದ ಹಲವು…

Read More »
#Exclusive News

ಬಜೆಟ್ ಬೆನ್ನಲ್ಲೇ ಬಂತು ಬ್ಯಾಡ್ ನ್ಯೂಸ್; ಸಿಲಿಂಡರ್ ಬೆಲೆ ಏರಿಕೆ!

ಇಂದು ದೇಶದ ಆರ್ಥಿಕತೆಯ ದಿಕ್ಸೂಚಿ ಎನಿಸಿದ ಕೇಂದ್ರ ಬಜೆಟ್ ಮಂಡನೆಯಾಗುತ್ತಿರುವಾಗಲೇ, ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ. 19 ಕೆಜಿ ವಾಣಿಜ್ಯ ಸಿಲಿಂಡರ್ ಮೇಲೆ ₹49…

Read More »
Top News

ಬಜೆಟ್ ದಿನವೇ ಆಭರಣ ಪ್ರಿಯರಿಗೆ ಬಂಪರ್ ಆಫರ್: ಬಂಗಾರ, ಬೆಳ್ಳಿ ದರದಲ್ಲಿ ಭಾರಿ ಕುಸಿತ

ನವದೆಹಲಿ: ಸಂಸತ್ತಿನಲ್ಲಿ 2026-27ನೇ ಸಾಲಿನ ಬಜೆಟ್ ಮಂಡನೆಯಾಗುತ್ತಿರುವ ಬೆನ್ನಲ್ಲೇ ಆಭರಣ ಮಾರುಕಟ್ಟೆಯಲ್ಲಿ ದೊಡ್ಡ ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಸತತ ಮೂರನೇ ದಿನವೂ ಚಿನ್ನ ಮತ್ತು ಬೆಳ್ಳಿ ದರದಲ್ಲಿ…

Read More »
ರಾಜ್ಯ

ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮೊದಲ ಬಲಿ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಕೆಎಫ್‌ಡಿ ಸೋಂಕಿನಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲೂ ಈಗಾಗಲೇ 9 ಪ್ರಕರಣಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ವಿಶೇಷವಾಗಿ ಎನ್.ಆರ್. ಪುರ, ಶೃಂಗೇರಿ…

Read More »
ರಾಜ್ಯ

400 ಕೋಟಿ ದರೋಡೆ ಕೇಸ್‌ಗೆ ಟ್ವಿಸ್ಟ್; ತನಿಖಾ ತಂಡದ ವಿರುದ್ಧವೇ ತಿರುಗಿಬಿದ್ದ ದೂರುದಾರ

ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ ನಡೆದಿದೆ ಎನ್ನಲಾದ 400 ಕೋಟಿ ರೂಪಾಯಿ ದರೋಡೆ ಪ್ರಕರಣವು ಈಗ ತನಿಖಾ ಸಂಸ್ಥೆ ಮತ್ತು ದೂರುದಾರರ ನಡುವಿನ ಸಂಘರ್ಷಕ್ಕೆ ಸಾಕ್ಷಿಯಾಗಿದೆ. ಬೆಳಗಾವಿಯ ಚೋರ್ಲಾ…

Read More »
ರಾಜ್ಯ

SIT ಎಂಟ್ರಿ; ಬಯಲಾಯ್ತಾ ಸಿ.ಜೆ. ರಾಯ್ ಕಾಲ್ ಲಿಸ್ಟ್ ರಹಸ್ಯ?

ಕಾನ್ಫಿಡೆಂಟ್ ಗ್ರೂಪ್‌ನ ಮುಖ್ಯಸ್ಥ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದ ಖ್ಯಾತ ಉದ್ಯಮಿ ಸಿ.ಜೆ. ರಾಯ್ ಅವರು ಬೆಂಗಳೂರಿನ ಆನೇಪಾಳ್ಯದಲ್ಲಿರುವ ತಮ್ಮ ಕಚೇರಿಯಲ್ಲಿ ಗನ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ…

Read More »
ರಾಜ್ಯ

ವರದಕ್ಷಿಣೆ ಕಿರುಕುಳ, ಪತಿಯ ಸಂದೇಹಕ್ಕೆ ಬೇಸತ್ತು ವಿಷ ಸೇವಿಸಿ ಪತ್ನಿ ಆತ್ಮಹತ್ಯೆ

ಹಾಸನ: ಪತಿ ವರದಕ್ಷಿಣೆ ಕಿರುಕುಳ ಹಾಗೂ ಶಂಕೆ ವ್ಯಕ್ತಪಡಿಸುತ್ತಿದ್ದ ಹಿನ್ನೆಲೆಯಲ್ಲಿ ಮನನೊಂದ ಗೃಹಿಣಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಹೆಚ್.ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ.…

Read More »
Top News

ಸತತ 9ನೇ ಬಾರಿಗೆ ಬಜೆಟ್ ಮಂಡಿಸಿ ನಿರ್ಮಲಾ ಸೀತಾರಾಮನ್ ಐತಿಹಾಸಿಕ ದಾಖಲೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2026-27ನೇ ಹಣಕಾಸು ವರ್ಷದ ಕೇಂದ್ರ ಬಜೆಟ್ ಮಂಡಿಸುವ ಮೂಲಕ ಹೊಸ ಇತಿಹಾಸ ಬರೆಯಲಿದ್ದಾರೆ. ಇದು…

Read More »
#Exclusive News

ಪಂಜಾಬ್‌ಗೆ ನಾಳೆ ಪ್ರಧಾನಿ ಮೋದಿ ಭೇಟಿ;ಅದಂಪುರ್ ವಿಮಾನ ನಿಲ್ದಾಣಕ್ಕೆ ‘ಗುರು ರವಿದಾಸ್’ ಹೆಸರು ನಾಮಕರಣ!

ಜಲಂಧರ್: ಸಂತ ಗುರು ರವಿದಾಸ್ ಅವರ 649ನೇ ಜಯಂತಿಯ ಶುಭ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಪಂಜಾಬ್‌ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 3:45ಕ್ಕೆ ಪಂಜಾಬ್…

Read More »
#Exclusive News

ಸಾವಿಗೆ ಕಾರಣರಾದವರು ಕರ್ಮ ಅನುಭವಿಸಲೇಬೇಕು; ಸಿ.ಜೆ. ರಾಯ್ ನಿಧನಕ್ಕೆ ನಟ ಭುವನ್ ಪೊನ್ನಣ್ಣ ಮಾರ್ಮಿಕ ನುಡಿ

ರಿಯಲ್ ಎಸ್ಟೇಟ್ ಲೋಕದ ಧ್ರುವತಾರೆ, ಸಾವಿರಾರು ಕೋಟಿ ರೂಪಾಯಿಗಳ ಉದ್ಯಮ ಸಾಮ್ರಾಜ್ಯದ ಅಧಿಪತಿ ಸಿ.ಜೆ. ರಾಯ್ ಅವರ ನಿಗೂಢ ಸಾವು ಈಗ ಕೇವಲ ಉದ್ಯಮ ರಂಗವನ್ನಷ್ಟೇ ಅಲ್ಲದೆ,…

Read More »
#Exclusive News

ಮಹಾರಾಷ್ಟ್ರ ರಾಜಕಾರಣದಲ್ಲಿ ನವ ಇತಿಹಾಸ; ರಾಜ್ಯದ ಮೊದಲ ಮಹಿಳಾ DCM ಸುನೇತ್ರಾ ಪವಾರ್ ಪ್ರಮಾಣವಚನ!

ಮಹಾರಾಷ್ಟ್ರ ರಾಜಕಾರಣದಲ್ಲಿ ಇಂದು ಮಹತ್ವದ ಮತ್ತು ಐತಿಹಾಸಿಕ ಬದಲಾವಣೆ ಸಂಭವಿಸಿದೆ. ವಿಮಾನ ಅಪಘಾತದಲ್ಲಿ ಅಕಾಲಿಕವಾಗಿ ಮರಣ ಹೊಂದಿದ ಅಜಿತ್ ಪವಾರ್ ಅವರ ಉತ್ತರಾಧಿಕಾರಿಯಾಗಿ ಅವರ ಪತ್ನಿ ಸುನೇತ್ರಾ…

Read More »
#Exclusive News

ಸಿ.ಜೆ. ರಾಯ್ ಕೇಸ್‌ಗೆ ಎಸ್‌ಐಟಿ ಎಂಟ್ರಿ; ಸತ್ಯ ಬಯಲಾಗುತ್ತಾ? ವಂಶಿಕೃಷ್ಣ ಹೆಗಲಿಗೆ ತನಿಖೆಯ ಜವಾಬ್ದಾರಿ

ಬೆಂಗಳೂರು: ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರ್ಕಾರದಿಂದ ಹೈ-ಪವರ್ ಟೀಮ್ ರಚನೆಯಾಗಿದ್ದು ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರ…

Read More »
#Exclusive News

ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ರಾಜಕೀಯ ಟ್ವಿಸ್ಟ್; ಕೊಲೆಯೋ ಅಥವಾ ಆತ್ಮಹತ್ಯೆಯೋ? ಶಾಸಕ ಪ್ರದೀಪ್ ಈಶ್ವರ್ ಸ್ಫೋಟಕ ಪ್ರಶ್ನೆ!

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರ ನಿಗೂಢ ಸಾವು ಈಗ ಕೇವಲ ಉದ್ಯಮ ಲೋಕಕ್ಕಷ್ಟೇ ಸೀಮಿತವಾಗಿಲ್ಲ, ಬದಲಾಗಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ. ಈ ಸಾವಿನ…

Read More »
ರಾಜ್ಯ

ಹುಮ್ನಾಬಾದ್ ಅನುಮಾನಾಸ್ಪದ ಸ್ಫೋಟ;6 ಜನ ಗಂಭೀರ ಗಾಯ,ತನಿಖೆ ನಡೆಸಲು ಖಂಡ್ರೆ ಆದೇಶ

ಬೀದರ್ : ಹುಮ್ನಾಬಾದ್ ತಾಲ್ಲೂಕಿನ ಮೊಳಕೇರಾ ಗ್ರಾಮದಲ್ಲಿ ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಅನುಮಾನಾಸ್ಪದ…

Read More »
ಜ್ಯೋತಿಷ್ಯ

ಮಾಘ ಹುಣ್ಣಿಮೆ 1ಫೆಬ್ರವರಿ 2026; ಪುಣ್ಯ ಸ್ನಾನ ಮತ್ತು ದಾನ ಮಾಡಿದರೆ ಶುಭ ಲಾಭ

ಮಾಘ ಹುಣ್ಣಿಮೆ ಹಿಂದೂ ಧರ್ಮದಲ್ಲಿ ಅತ್ಯಂತ ಶುಭ ದಿನವೆಂದು ಪರಿಗಣಿಸಿ ಆಚರಿಸಲಾಗುತ್ತದೆ. ಆ ದಿನ ಪವಿತ್ರ ನದಿಗಳಲ್ಲಿ ಸ್ನಾನ ಮಾಡುವುದರಿಂದ , ದಾನ ನೀಡುವುದು ಮತ್ತು ಪೂಜೆ…

Read More »
#Exclusive News

ಲೋಕಾ ಬಲೆಗೆ ಬಿದ್ದ ತುಮಕೂರು PSI ಚೇತನ್ ಕುಮಾರ್; ಲಂಚ ಪಡೆಯುತ್ತಿದ್ದ ವೇಳೆ ಲಾಕ್

ತುಮಕೂರು : ರಾಜ್ಯದ ಪೊಲೀಸ್ ವಿಭಾಗದಲ್ಲಿ ಇತ್ತೀಚಿಗೆ ಅಧಿಕಾರ ದುರುಪಯೋಗ ಮತ್ತು ಲಂಚ ಪ್ರಕರಣಗಳು ಹೆಚ್ಚಾಗ್ತಾ ಇದ್ದು ಇಲಾಖೆ ವಿರುದ್ಧ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸುವಂತಾಗಿದೆ. PSI ಚೇತನ್…

Read More »
Freedom TV

ಉದ್ಯಮಿ ಡಾ. ಸಿ.ಜೆ.ರಾಯ್ ಆತ್ಮಹತ್ಯೆ; ಸಹೋದರ ಸಿ.ಜೆ. ಬಾಬು ಬಿಚ್ಚಿಟ್ಟ ಸತ್ಯವೇನು?

ಬೆಂಗಳೂರು: ಲ್ಯಾಂಗ್ಫೋರ್ಡ್ ರಸ್ತೆಯಲ್ಲಿನ ಕಾನ್ಫಿಡೆಂಟ್ ಗ್ರೂಪ್ ಕಚೇರಿಯಲ್ಲಿ ನಡೆದ ಪ್ರಸಿದ್ಧ ಉದ್ಯಮಿ ಡಾ. ಸಿ.ಜೆ. ರಾಯ್ ಅವರ ಆತ್ಮಹತ್ಯೆ ದೇಶಾದ್ಯಾಂತ ಆಘಾತ ಮೂಡಿಸಿದೆ. ಅಶೋಕ್ ನಗರ ಪೊಲೀಸ್…

Read More »
ಜಿಲ್ಲೆ

ಫಿಲ್ಮ್ ಫೆಸ್ಟಿವಲ್‌ನಲ್ಲಿ ಪ್ಯಾಲೆಸ್ತೈನ್ ಸಿನಿಮಾಗೆ ತಡೆ ; ಪರ ವಿರೋಧದ ಚರ್ಚೆ

ಬೆಂಗಳೂರು: ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಆರಂಭವಾಗಿದೆ, ಆದರೆ ಈ ವರ್ಷ ಪ್ಯಾಲೆಸ್ತೈನ್ ದೇಶದ ಜನರ ಸಂಕಷ್ಟದ ಕಥೆಗಳನ್ನು ಹೇಳುವ ಸಿನಿಮಾಗಳಿಗೆ ತಡೆ ನೀಡಲಾಗಿದೆ. ಕೇಂದ್ರ ಮಾಹಿತಿ ಮತ್ತು…

Read More »
ಜಿಲ್ಲೆ

ನನ್ನ ಆಹಾರ ನನ್ನ ಆಯ್ಕೆ, ಜಾತಿ ಸಮುದಾಯ ಎಳೆದು ತರೋದು ಬೇಸರವಾಗುತ್ತೆ; ಡಾಲಿ ಧನಂಜಯ್

ಬೆಂಗಳೂರು : ನಟ ಡಾಲಿ ಧನಂಜಯ್‌ ಮಾಂಸಾಹಾರ ಸೇವಿಸಿದ ಫೋಟೋ ಒಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಚಾರಕ್ಕೆ ಸಂಬಂಧಿಸಿದಂತೆ , ನನ್ನ ಆಹಾರ ನನ್ನ ಆಯ್ಕೆ…

Read More »
ಜಿಲ್ಲೆ

ಸೋಲಾರ್ ಪ್ಲಾಂಟ್ ನಲ್ಲಿ ಕಾಣಿಸಿಕೊಂಡ ಬೃಹತ್‌ ಹೆಬ್ಬಾವು; ಉರಗ ತಜ್ಞರಿಂದ ರಕ್ಷಣೆ

ತುಮಕೂರು: ತಾಲೂಕಿನ ಹಟ್ಟಿಹಳ್ಳಿಯ ಸೋಲಾರ್ ಪ್ಲಾಂಟ್‌ನಲ್ಲಿ ಕೆಲ ದಿನಗಳಿಂದ ಸಂಚರಿಸುತ್ತಿದ್ದ ಸುಮಾರು 6 ವರ್ಷದ, 42 ಕೆಜಿ ತೂಕದ ಹೆಣ್ಣು ಹೆಬ್ಬಾವನ್ನು ಉರಗ ತಜ್ಞ ಬಾಣಸಂದ್ರ ರವೀಶ್…

Read More »
ರಾಜ್ಯ

ಬನ್ನೇರುಘಟ್ಟದ ಕಾಸಾಗ್ರೌಂಡ್ನಲ್ಲಿ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್ಅಂತ್ಯಕ್ರಿಯೆ

ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಖ್ಯಾತ ಉದ್ಯಮಿ ಡಾ ಸಿ ಜೆ ರಾಯ್ ಅವರ ಅಂತ್ಯಕ್ರಿಯೆ ಇಂದು ಸಂಜೆ ಬನ್ನೇರುಘಟ್ಟದ ಕಾಸಾಗ್ರೌಂಡ್ನಲ್ಲಿ ನಡೆಯಲಿದೆ. ತಮ್ಮ ಆಪ್ತರ ಬಳಿ ಈ…

Read More »
ರಾಜ್ಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ. ರಾಯ್ ಆತ್ಮಹತ್ಯೆ – ಐಟಿ ರೇಡ್​​ನಿಂದ ಬೇಸತ್ತಿದ್ದ ಉದ್ಯಮಿ?

ಬೆಂಗಳೂರು: ಪ್ರಸಿದ್ಧ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್, ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್, ಲ್ಯಾಂಡ್ಫೋರ್ಡ್ ರಸ್ತೆ ಬಳಿ ಇವರು ತಮ್ಮ…

Read More »
ರಾಜ್ಯ

ಸರ್ಕಾರಿ ಬಸ್‌ಗಳ ಮೇಲೆ ಗುಟ್ಕಾ ಜಾಹೀರಾತು ನಿಷೇಧ- ರಾಮಲಿಂಗಾರೆಡ್ಡಿ ಆದೇಶ

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಗಳ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್‌ಗಳ ಮೇಲೆ ಗುಟ್ಕಾ, ತಂಬಾಕು ಉತ್ಪನ್ನಗಳ ಜಾಹೀರಾತು ಪ್ರದರ್ಶಿಸುವುದನ್ನು ರಾಜ್ಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಿಷೇಧಿಸಿ ಆದೇಶ…

Read More »
Freedom TV

ಹೆತ್ತವರು, ತಂಗಿಯ ಉಸಿರು ನಿಲ್ಲಿಸಿ, ದೂರು ನೀಡಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದ ಭೂಪ

ವಿಜಯನಗರ/ಬೆಂಗಳೂರು: ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಮಗನೇ ತಂದೆ, ತಾಯಿ ಹಾಗೂ ಸಹೋದರಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಕೊಲೆ ಮಾಡಿ ಬೆಂಗಳೂರಿಗೆ…

Read More »
ರಾಜ್ಯ

ಮೈಸೂರಿನ ದಸರಾ ಕುಸ್ತಿ ಪಟು, ಟೈಗರ್ ಬಾಲಾಜಿ ಜೆಟ್ಟಿ ವಿಧಿವಶ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಕುಸ್ತಿಗೆ ಹೆಸರಾಂತ ಪೈಲ್ವಾನ್ ‘ಟೈಗರ್ ಬಾಲಾಜಿ’ (67) ಅವರು ಇಂದು ನಿಧನರಾಗಿದ್ದಾರೆ. ಜಿದ್ದಿಗೆ ಬಿದ್ದರೆ ಎದುರಾಳಿ ಉಳಿಯೋದು ಕಷ್ಟ, ಜಟ್ಟಿಯಾಗಿ ಕಣಕ್ಕಿಳಿದರೆ…

Read More »
ದೇಶ/ವಿದೇಶ

ತಾಯಿ ಹುಟ್ಟುಹಬ್ಬಕ್ಕೆ ಜಿರಾಫೆಗಳನ್ನು ದತ್ತು ಪಡೆದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಅರಣ್ಯ ಹಾಗೂ ಪರಿಸರ ಸಚಿವ ಪವನ್ ಕಲ್ಯಾಣ್ ವಿಶಾಖಪಟ್ಟಣದಲ್ಲಿ ವನ್ಯಜೀವಿ ಸಂರಕ್ಷಣೆಯ ಬಗ್ಗೆ ತಮ್ಮ ಅಪಾರ ಉತ್ಸಾಹವನ್ನು ಮತ್ತೊಮ್ಮೆ ಪ್ರದರ್ಶಿಸಿದ್ದಾರೆ . ಅವರ…

Read More »
ಮನರಂಜನೆ

ಲವ್ ಮ್ಯಾರೇಜ್ ಆದ್ರೂ ದ್ರೋಹ ನಿಲ್ಲಲ್ಲ! ಕಾರಣ ಪ್ರೀತಿ ಅಲ್ಲ… ಸಂವಹನದ ಕೊರತೆ!

ವಿವಾಹೇತರ ಸಂಬಂಧಗಳನ್ನು ಕೇವಲ ವ್ಯಕ್ತಿತ್ವದ ದೌರ್ಬಲ್ಯ ಅಥವಾ ನೈತಿಕ ಕುಸಿತವೆಂದು ನೋಡುವುದು ಮೇಲ್ನೋಟದ ವಿಶ್ಲೇಷಣೆ ಮಾತ್ರ. ವಾಸ್ತವದಲ್ಲಿ, ಇಂತಹ ಸಂಬಂಧಗಳ ಹಿಂದೆ ಆಳವಾದ ಮಾನಸಿಕ, ಭಾವನಾತ್ಮಕ ಹಾಗೂ…

Read More »
ದೇಶ/ವಿದೇಶ

ತಿರುಪತಿಯಲ್ಲಿ ಮುತ್ತಿನ ಫೋಟೋಶೂಟ್ ವಿವಾದ; ನವದಂಪತಿಯಿಂದ ಕ್ಷಮೆ

ತಿರುಮಲ ತಿರುಪತಿ ದೇವಸ್ಥಾನದ ನಿರ್ಬಂಧಿತ ಪ್ರದೇಶಗಳಲ್ಲಿ ಫೋಟೋಶೂಟ್ ನಡೆಸಿದ ಕಾರಣ ನವವಿವಾಹಿತ ದಂಪತಿ ವಿವಾದಕ್ಕೆ ಕಾರಣರಾಗಿದ್ದಾರೆ. ತಮಿಳುನಾಡಿನ ತಿರುವಣ್ಣಾಮಲೈ ಮೂಲದ ದಂಪತಿ ತಿರುಮಲದಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ…

Read More »
ರಾಜಕೀಯ

ಕೆ.ಜೆ. ಜಾರ್ಜ್ ರಾಜೀನಾಮೆ ಸುಳ್ಳು ಸುದ್ದಿ – ಪರಮೇಶ್ವರ್ ಸ್ಪಷ್ಟನೆ

ಮೈಸೂರು: ಸಚಿವ ಕೆ.ಜೆ. ಜಾರ್ಜ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಸುದ್ದಿ ಕೇವಲ ಊಹಾಪೋಹವಾಗಿದ್ದು, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ ಎಂದು ಗೃಹ ಸಚಿವ…

Read More »
Freedom TV

ಸದನದಲ್ಲಿ ಯತ್ನಾಳ್ ಅಬ್ಬರ: ರಾಜ್ಯ ಬಿಜೆಪಿಗೆ ‘ಮೋದಿ ಮಾದರಿ’ ಚಾಟಿ

ಬೆಂಗಳೂರು: ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಚರ್ಚೆ ವೇಳೆ ಉಚ್ಚಾಟಿತ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅಬ್ಬರಿಸಿದ್ದಾರೆ. ಪ್ರಧಾನಿ ಮೋದಿ ಅವರನ್ನು ಗುಣಗಾನ…

Read More »
ರಾಜ್ಯ

ತ್ರಿಪುರದಲ್ಲಿ 1.80 ಲಕ್ಷ ಗಾಂಜಾ ಸಸಿಗಳನ್ನ ನಾಶಪಡಿಸಿದ ಭದ್ರತಾ ಪಡೆ

ತ್ರಿಪುರದಲ್ಲಿ ಮಾದಕ ವಸ್ತುಗಳ ವಿರುದ್ಧ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲಾಗಿದೆ. ಅಕ್ರಮ ಡ್ರಗ್ಸ್ ಉತ್ಪಾದನೆ ಹಾಗೂ ಸಾಗಣೆ ವಿರುದ್ಧ ಭದ್ರತಾ ಪಡೆಗಳು ಕಠಿಣ ಕ್ರಮ ಕೈಗೊಂಡಿದ್ದಾರೆ. ತ್ರಿಪುರದ ಸೋನಮುರಾ ಉಪವಿಭಾಗದಲ್ಲಿ…

Read More »
ರಾಜ್ಯ

ಪ್ರೀತಿ–ಮದುವೆ ನೆಪದಲ್ಲಿ 3 ಮದುವೆ, ಲಕ್ಷಾಂತರ ರೂ. ಲೂಟಿ – ಠಾಣೆ ಮೆಟ್ಟಿಲೇರಿದ ಗಂಡಂದಿರು

ದೊಡ್ಡಬಳ್ಳಾಪುರ: ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಮೂವರನ್ನು ನಂಬಿಸಿ ಲಕ್ಷಾಂತರ ರೂಪಾಯಿ ಹಣ ವಂಚಿಸಿರುವ ಮಹಿಳೆಯೊಬ್ಬರ ಅಸಲಿ ಮುಖ ಬಯಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ…

Read More »
ಸಿನಿಮಾ

ಹಾಟ್​​ ಲುಕ್​​ನಲ್ಲಿ ಬಿಸಿ ಏರಿಸಿದ ದಿಶಾ ಮೈಮಾಟ..

ಬಾಲಿವುಡ್ ನಟಿ ದಿಶಾ ಪಟಾಣಿ ತಮ್ಮ ಇತ್ತೀಚಿನ ಹಾಟ್ ಲುಕ್‌ನಿಂದ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಗಮನ ಸೆಳೆದಿದ್ದಾರೆ. ಸ್ಟೈಲಿಷ್ ಡ್ರೆಸ್, ಆತ್ಮವಿಶ್ವಾಸದ ಪೋಸ್‌ಗಳು ಹಾಗೂ ಫಿಟ್ ಫಿಗರ್‌ನೊಂದಿಗೆ…

Read More »
ರಾಜ್ಯ

ಹೋಂವರ್ಕ್ ಮಾಡಿಲ್ಲವೆಂದು ಬಾಲಕನ ಮೇಲೆ ಶಿಕ್ಷಕಿ ಹಲ್ಲೆ; ತಡವಾಗಿ ಬೆಳಕಿಗೆ

ಬೆಂಗಳೂರು: ನಂದಿನಿ ಲೇಔಟ್‌ನಲ್ಲಿರುವ ವೀಣಾ ವಿದ್ಯಾ ಸಂಸ್ಥೆಯಲ್ಲಿ ಹೋಂವರ್ಕ್ ಮಾಡಿಲ್ಲ ಎಂಬ ಕಾರಣಕ್ಕೆ ನಾಲ್ಕನೇ ತರಗತಿ ಬಾಲಕನ ಮೇಲೆ ಶಿಕ್ಷಕಿ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ತಡವಾಗಿ…

Read More »
Top News

ಸಿದ್ದು-ಡಿಕೆಶಿ ವಿರುದ್ಧ ‘ಸ್ಕ್ಯಾಮ್‌ ಲಾರ್ಡ್‌’ ಪೋಸ್ಟ್: ಬಿಜೆಪಿ ವಿರುದ್ಧ ಪೊಲೀಸ್ ಮೆಟ್ಟಿಲೇರಿದ ಕಾಂಗ್ರೆಸ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಡಿಜಿಟಲ್ ಸಮರ ತಾರಕಕ್ಕೇರಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಸಚಿವರನ್ನು ಗುರಿಯಾಗಿಸಿಕೊಂಡು ಬಿಜೆಪಿಯ ಅಧಿಕೃತ ‘ಎಕ್ಸ್’ ಖಾತೆಯಲ್ಲಿ…

Read More »
ರಾಜ್ಯ

5 ಲಕ್ಷ ಲಂಚಕ್ಕೆ ಡೀಲ್ – ಕೆ.ಪಿ. ಅಗ್ರಹಾರ ಇನ್‌ಸ್ಪೆಕ್ಟರ್ ಲೋಕಾಯುಕ್ತ ಬಲೆಗೆ

ಬೆಂಗಳೂರು: ಚೀಟಿ ವ್ಯವಹಾರದಲ್ಲಿ ವಂಚನೆ ಪ್ರಕರಣದಿಂದ ಆರೋಪಿಗಳನ್ನು ಕೈಬಿಡಲು ₹5 ಲಕ್ಷ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಕೆ.ಪಿ. ಅಗ್ರಹಾರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.…

Read More »
ರಾಜ್ಯ

ರಾಜ್ಯ ಸಿವಿಲ್‌ ಸೇವಾ ಆಕಾಂಕ್ಷಿಗಳಿಗೆ ಭರ್ಜರಿ ಗಿಫ್ಟ್ – 40 ವರ್ಷ ವಯೋಮಿತಿವರೆಗೆ ಅರ್ಜಿ ಅವಕಾಶ

ಕರ್ನಾಟಕ ರಾಜ್ಯ ಸಿವಿಲ್‌ ಸೇವಾ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ, ಎಲ್ಲಾ ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 5 ವರ್ಷಗಳ ಕಾಲ ಸಡಿಲಗೊಳಿಸಿ ರಾಜ್ಯ ಸರ್ಕಾರ ಆದೇಶ…

Read More »
ರಾಜ್ಯ

‘ಸಾರಿಗೆ ವ್ಯವಸ್ಥೆ ಫೇಲ್’ ಎಂದ ಪೈಗೆ ರಾಮಲಿಂಗಾ ರೆಡ್ಡಿ ಸವಾಲ್

ಬೆಂಗಳೂರು: ರಾಜ್ಯದ ಸಾರಿಗೆ ವ್ಯವಸ್ಥೆಯ ವಿಚಾರವಾಗಿ ಉದ್ಯಮಿ ಮೋಹನ್‌ದಾಸ್‌ ಪೈ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ನಡುವೆ ಸೋಶಿಯಲ್ ಮೀಡಿಯಾದಲ್ಲಿ ವಾಕ್ಸಮರ ತಾರಕಕ್ಕೇರಿದೆ. “ಬಸ್ ವ್ಯವಸ್ಥೆ ಸುಧಾರಿಸಲು…

Read More »
ರಾಜಕೀಯ

ಮನರೇಗಾ ಹಕ್ಕುಗಳ ಕಸಿದ ಕೇಂದ್ರ: ಗಾಂಧಿ ತತ್ವ, ಕಾರ್ಮಿಕರ ಬದುಕಿಗೆ ಕೊಡಲಿಪೆಟ್ಟು – ಡಿಕೆಶಿ

ಬೆಂಗಳೂರು: ಕೇಂದ್ರ ಸರ್ಕಾರದ ನೂತನ ‘ಜಿ ರಾಮ್‌ ಜಿ’ ಕಾಯ್ದೆಯು ಮಹಾತ್ಮ ಗಾಂಧೀಜಿಯವರ ಕನಸಿನ ಗ್ರಾಮೀಣಾಭಿವೃದ್ಧಿ ಯೋಜನೆ ಹಾಗೂ ಲಕ್ಷಾಂತರ ಕಾರ್ಮಿಕರ ಬದುಕಿನ ಮೇಲೆ ನೇರ ದಾಳಿ…

Read More »
Top News

ಜೈಲಿನೊಳಗೆ ರೀಲ್ಸ್ ಶೂಟಿಂಗ್; ಪ್ರಿಯಕರನ ನೋಡಲು ಬಂದಾಗ ಮಾಡಿದ್ದ ವಿಡಿಯೋ ವೈರಲ್​​​​​​​​​​​​​​

ಭೋಪಾಲ್: ಜೈಲಿನೊಳಗೆ ಮೊಬೈಲ್‌ ಬಳಕೆ ಸಂಪೂರ್ಣ ನಿಷೇಧವಾಗಿರುವ ನಡುವೆಯೇ, ತನ್ನ ಪ್ರಿಯಕರನನ್ನು ಭೇಟಿಯಾಗಲು ಬಂದ ಯುವತಿಯೊಬ್ಬಳು ಜೈಲಿನೊಳಗೇ ರೀಲ್ಸ್‌ ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿರುವ ಘಟನೆ…

Read More »
Freedom TV

ವಿದ್ಯುತ್ ತಂತಿ ತಗುಲಿ ಕಬ್ಬಿನ ಸೊಪ್ಪು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಸಂಪೂರ್ಣ ಸುಟ್ಟು ಭಸ್ಮ

ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಟಕ್ಕಳಕಿ ಗ್ರಾಮದಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ವಿದ್ಯುತ್ ತಂತಿ ತಗುಲಿದ್ದರಿಂದ ಕಬ್ಬಿನ ಸೊಪ್ಪು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಧಗಧಗನೆ ಹೊತ್ತಿ…

Read More »
ದೇಶ/ವಿದೇಶ

ಪ್ರೇಮ ವಿವಾಹಕ್ಕೆ “ನೋ” ಹೇಳಿದ ಪೋಷಕರಿಗೆ ಇಂಜೆಕ್ಷನ್ ಕೊಟ್ಟು ಸಾಯಿಸಿದ ಮಗಳು

ತೆಲಂಗಾಣ: ಪ್ರೇಮ ವಿವಾಹಕ್ಕೆ ನೋ ಎಂದ ತಮ್ಮ ತಂದೆ–ತಾಯಿಯನ್ನು ಇಂಜೆಕ್ಷನ್ ಕೊಟ್ಟು ಕೊಲೆ ಮಾಡಿರುವ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ, ಬಂಟ್ವಾರಂ ಮಂಡಲದ, ಯಾಚರಂ‌ನಲ್ಲಿ ನಡೆದಿದೆ. ಸುರೇಖಾ…

Read More »
ರಾಜಕೀಯ

ರಾಜ್ಯಪಾಲರ ಫೋನ್ ಕದ್ದಾಲಿಕೆ ಮಾಡಿಲ್ಲ, ಅದರ ಅಗತ್ಯವೂ ನಮಗಿಲ್ಲ- ಪರಮೇಶ್ವರ್​​​​​

ಬೆಂಗಳೂರು: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಫೋನ್ ಕರೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಸುತ್ತಿದೆ ಎಂಬ ವಿರೋಧ ಪಕ್ಷದ ನಾಯಕರ ಆರೋಪವನ್ನು ಗೃಹ ಸಚಿವ ಜಿ. ಪರಮೇಶ್ವರ ಅವರು…

Read More »
ರಾಜ್ಯ

ಲಕ್ಕುಂಡಿಯಲ್ಲಿ ಉತ್ಖನನ ವೇಳೆ 3 ಹೆಡೆಯ ನಾಗರ ಕಲ್ಲು ಪತ್ತೆ

ಗದಗ : ಐತಿಹಾಸಿಕ ಲಕ್ಕುಂಡಿಯಲ್ಲಿ 12ನೇ ದಿನವೂ ಉತ್ಖನನ ಕಾರ್ಯ ಮುಂದುವರೆದಿದ್ದು, ಪ್ರತಿದಿನವೂ ಹೊಸ ಹೊಸ ಪ್ರಾಚ್ಯಾವಶೇಷಗಳು ಪತ್ತೆಯಾಗುತ್ತಿವೆ. ಇತ್ತೀಚೆಗೆ ಕೋಟೆ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ನಡೆದ…

Read More »
ರಾಜ್ಯ

ಪಿಎಸ್‌ಐ ಹಗರಣದ ಮಾಸ್ಟರ್ ಮೈಂಡ್‌ ಆರ್.ಡಿ.ಪಾಟೀಲ್ ಕಲಬುರಗಿ ಜೈಲಿನಿಂದ ಮೈಸೂರಿಗೆ ಶಿಫ್ಟ್

ಪಿಎಸ್‌ಐ ನೇಮಕಾತಿ ಹಗರಣದ ಪ್ರಮುಖ ಆರೋಪಿ ಹಾಗೂ ಮಾಸ್ಟರ್ ಮೈಂಡ್ ಆರ್.ಡಿ.ಪಾಟೀಲ್ ಅವರನ್ನು ಕಲಬುರಗಿ ಕೇಂದ್ರ ಕಾರಾಗೃಹದಿಂದ ಮೈಸೂರು ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರಿಸಲಾಗಿದೆ. ಜೈಲಿನ ನಿಯಮಗಳನ್ನು ಪದೇ…

Read More »
ರಾಜ್ಯ

ರಾಜ್ಯ ಸರ್ಕಾರಿ ನೌಕರರು ಖಾದಿ ಬಟ್ಟೆ ಧರಿಸುವುದು ಕಡ್ಡಾಯ – ಏ. 24ರಿಂದ ಜಾರಿ…!

ರಾಜ್ಯ ಸರ್ಕಾರ ಸರ್ಕಾರಿ ನೌಕರರು ಖಾದಿ ಬಟ್ಟೆ ಧರಿಸುವುದು ಕಡ್ಡಾಯ ಎಂದು ಘೋಷಿಸಿದೆ. ಈ ಮಹತ್ವದ ನಿರ್ಧಾರವನ್ನು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್…

Read More »
ಸಿನಿಮಾ

ಮಾಸ್ ಅವತಾರದಲ್ಲಿ ರಾಜ್ ಬಿ ಶೆಟ್ಟಿ.. ! ‘ರಕ್ಕಸಪುರದೊಳ್’ ಟ್ರೈಲರ್ ರಿಲೀಸ್

ಸ್ಯಾಂಡಲ್​ವುಡ್​​​ ನಲ್ಲಿ ತಮ್ಮದೇ ಆದ ನಟನಾ ಶೈಲಿಯಿಂದ ಗುರುತಿಸಿಕೊಂಡಿರುವ ರಾಜ್ ಬಿ ಶೆಟ್ಟಿ, ಒಂದೇ ಮಾದರಿಯ ಪಾತ್ರಗಳಿಗೆ ಸೀಮಿತವಾಗದೆ ವಿಭಿನ್ನ ಪ್ರಯೋಗಗಳಿಗೆ ಸದಾ ಸಿದ್ಧರಾಗಿರುವ ನಟ. ಹೀರೋ,…

Read More »
Back to top button