freedomtvkannada

ರಾಜ್ಯ

ಅಕ್ರಮ ಸಂಬಂಧ: ಕೊಲೆಯಲ್ಲಿ ಅಂತ್ಯ

ಹಾಸನ : ನಗರದ ಕೆ.ಆರ್.ಪುರಂ ಪ್ರದೇಶದಲ್ಲಿ ಅಕ್ರಮ ಸಂಬಂಧಕ್ಕೆ ಸಂಬಂಧಿಸಿದ ಗಲಾಟೆ ಭೀಕರ ಹತ್ಯೆಯಲ್ಲಿ ಅಂತ್ಯಗೊಂಡಿದೆ. ಒಂದೇ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಇಬ್ಬರು ಪುರುಷರ ನಡುವಿನ…

Read More »
ರಾಜ್ಯ

ಋತುಚಕ್ರದ ರಜೆ: ಶಿಕ್ಷಣ ಇಲಾಖೆಯಿಂದ ಅಧಿಕೃತ ಷರತ್ತುಗಳು ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ಘೋಷಿಸಿದ್ದ ‘ಋತುಚಕ್ರ ರಜೆ’ (Menstrual Leave) ಸೌಲಭ್ಯಕ್ಕೆ ಸಂಬಂಧಿಸಿದಂತೆ ಈಗ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಸುತ್ತೋಲೆ ಹೊರಡಿಸಿದೆ. ಮಾಸಿಕ…

Read More »
ರಾಜ್ಯ

ಬಾತ್‌ರೂಂನಲ್ಲಿ ಕುಳಿತಿದ್ದ ಬೃಹತ್ ಹೆಬ್ಬಾವು.. ಭಯಭೀತರಾದ ಮನೆ ಮಂದಿ

ಶಿವಮೊಗ್ಗ: ಮನೆಯ ಸ್ನಾನದ ಕೋಣೆಗೆ ಹೋದಾಗ ಅಲ್ಲಿ ಏಕಾಏಕಿ ಬೃಹತ್ ಗಾತ್ರದ ಹೆಬ್ಬಾವೊಂದು ಪ್ರತ್ಯಕ್ಷವಾದರೆ ಹೇಗಿರಬೇಡ? ಇಂತಹದ್ದೊಂದು ಮೈ ನಡುಗಿಸುವ ಘಟನೆ ಶಿವಮೊಗ್ಗ ನಗರದ ಗೋಪಾಳದ ತುಳಸಿ…

Read More »
ದೇಶ/ವಿದೇಶ

ಸರ್ಕಾರಿ ಗೌರವದೊಂದಿಗೆ ನೆರೆವೇರಿದ ಅಜಿತ್ ಪವಾರ್ ಅಂತ್ಯಕ್ರಿಯೆ

ಬಾರಾಮತಿಯಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ತುರ್ತು ಭೂಸ್ಪರ್ಶ ವೇಳೆ ನಡೆದ ವಿಮಾನ ದುರಂತದಲ್ಲಿ ಮಹಾರಾಷ್ಟ್ರದ ಮಹಾರಾಷ್ಟ್ರದ ಅತ್ಯಂತ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದ ಡಿಸಿಎಂ ಅಜಿತ್​ ಪವಾರ್​ ಸೇರಿದಂತೆ ಆರು…

Read More »
ರಾಜಕೀಯ

ಸಚಿವ ಕೆ.ಜೆ. ಜಾರ್ಜ್ ರಾಜೀನಾಮೆ ವದಂತಿಗೆ ಬ್ರೇಕ್: ಸದನದಲ್ಲಿ ಪ್ರತಿಪಕ್ಷಗಳಿಗೆ ಖಡಕ್ ಉತ್ತರ ನೀಡಿದ ಸಚಿವರು

ಬೆಂಗಳೂರು: ಸಚಿವ ಕೆ.ಜೆ. ಜಾರ್ಜ್ ಅವರ ರಾಜೀನಾಮೆ ವದಂತಿಗೆ ಈಗ ಅಧಿಕೃತ ತೆರೆ ಬಿದ್ದಿದೆ. ಕಲಾಪದ ವೇಳೆ ಸ್ವತಃ ಸಚಿವರೇ ಸ್ಪಷ್ಟನೆ ನೀಡುವ ಮೂಲಕ ಎಲ್ಲಾ ಊಹಾಪೋಹಗಳನ್ನು…

Read More »
ರಾಜ್ಯ

ಗುಟ್ಕಾ ಜಾಹಿರಾತುಗಳ ವಿರುದ್ಧ ಕನ್ನಡಪರ ಹೋರಾಟಗಾರರು.. ಪೋಸ್ಟರ್ ಕಿತ್ತೆಸೆದು ಆಕ್ರೋಶ

ಬೆಂಗಳೂರು : ಒಂದೆಡೆ ಸಾರಿಗೆ ನೌಕರರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು ಸರ್ಕಾರಕ್ಕೆ ಬೇಡಿಕೆ ಈಡೇರಿಸುವ ಬಗ್ಗೆ ಗಡುವನ್ನು ನೀಡಿದ್ದಾರೆ , ಇನ್ನೊಂದೆಡೆ ಗುಟ್ಕಾ ಜಾಹಿರಾತುಗಳು…

Read More »
Top News

ಮೇಕಪ್‌ಗಾಗಿ ಲಕ್ಷ ಲಕ್ಷ ಖರ್ಚು ಮಾಡೋ ಖತರ್ನಾಕ್ ಕಳ್ಳಿ ಪೊಲೀಸ್ ಬಲೆಗೆ

ಬೆಂಗಳೂರು: ನೋಡಲು ಶ್ರೀಮಂತ ಮಹಿಳೆಯಂತೆ ಕಾಣುವ ಗ್ಲಾಮರಸ್ ಲುಕ್, ಮುಖಕ್ಕೆ ದುಬಾರಿ ಮೇಕಪ್, ಮೈತುಂಬಾ ರೇಷ್ಮೆ ಸೀರೆ ಹಾಗೂ ಒಡವೆಗಳು. ಇಂತಹ ಸೋಗಿನಲ್ಲಿ ಜಾತ್ರೆ ಮತ್ತು ದೇವಸ್ಥಾನಗಳಿಗೆ…

Read More »
ರಾಜ್ಯ

ಸಿದ್ದಗಂಗಾ ಮಠಕ್ಕೆ ‘ಜಲ’ ಗಂಡಾಂತರ: KIADB ನಿರ್ಲಕ್ಷ್ಯಕ್ಕೆ 10 ಸಾವಿರ ಮಕ್ಕಳ ದಾಸೋಹಕ್ಕೆ ಸಂಚಕಾರ!

ತುಮಕೂರು: ತುಮಕೂರು ಜಿಲ್ಲೆಯ ಪವಿತ್ರ ಕ್ಷೇತ್ರ ಶ್ರೀ ಸಿದ್ದಗಂಗಾ ಮಠಕ್ಕೆ ಈಗ ನೀರಿನ ಭೀತಿ ಎದುರಾಗಿದೆ. ಕೈಗಾರಿಕಾ ಸಚಿವರ ಭರವಸೆ ಕೇವಲ ಕಾಗದಕ್ಕಷ್ಟೇ ಸೀಮಿತವಾಗಿದ್ದು, ಕೆಐಎಡಿಬಿ (KIADB)…

Read More »
ರಾಜ್ಯ

ನಟ ಮಯೂರ್ ಪಟೇಲ್ ಸರಣಿ ಅಪಘಾತ: ಕಾರು ಜಪ್ತಿ, ಎಫ್‌ಐಆರ್ ದಾಖಲು

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಮಯೂರ್ ಪಟೇಲ್ ಅವರು ಕುಡಿದು ವಾಹನ ಚಲಾಯಿಸಿ ಸರಣಿ ಅಪಘಾತ ಮಾಡಿದ ಘಟನೆ ನಗರದ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿ ಸಂಭವಿಸಿದೆ. ಘಟನೆಗೆ…

Read More »
ರಾಜಕೀಯ

ದೌರ್ಜನ್ಯ ತಡೆಗೆ ‘ಅಕ್ಕಪಡೆ’ ಕವಚ: 12 ಗಂಟೆಗಳ ಕಾಲ ನಿರಂತರ ಗಸ್ತು – ಲಕ್ಷ್ಮೀ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ತಡೆಗಟ್ಟಲು ಸರ್ಕಾರವು ಅಕ್ಕಪಡೆಯನ್ನು ರಚಿಸಲಾಗಿದ್ದು, ಈ ಪಡೆಯು ದಿನದಲ್ಲಿ 12 ಗಂಟೆಗಳ ಕಾಲ ನಿರಂತರವಾಗಿ ಗಸ್ತು ತಿರುಗಲಿದೆ…

Read More »
ರಾಜ್ಯ

ನೇಣು ಬಿಗಿದುಕೊಂಡು ಮೆಡಿಕಲ್​​ ಪಿಜಿ ವಿದ್ಯಾರ್ಥಿನಿ ಆತ್ಮಹತ್ಯೆ

ಧಾರವಾಡ: ನಗರದ ಪ್ರತಿಷ್ಠಿತ ಡಿಮಾನ್ಸ್ ಸಂಸ್ಥೆಯ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಶಿವಮೊಗ್ಗ ಮೂಲದ ಡಾ. ಪ್ರಜ್ಞಾ…

Read More »
ರಾಜಕೀಯ

ಭಾರತ ಹಿಂದೂ ರಾಷ್ಟ್ರ ಎಂಬ ಭಾಗವತ್ ಹೇಳಿಕೆ ಸತ್ಯ- ಜಗದೀಶ್​​​ ಶೆಟ್ಟರ್​

ಹುಬ್ಬಳ್ಳಿ: ಆರ್.ಎಸ್.ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರ ‘ಭಾರತ ಒಂದು ಹಿಂದೂ ರಾಷ್ಟ್ರ’ ಎಂಬ ಹೇಳಿಕೆಯನ್ನು ಸಂಸದ ಜಗದೀಶ್ ಶೆಟ್ಟರ್ ಸಮರ್ಥಿಸಿಕೊಂಡಿದ್ದಾರೆ. ಈ ದೇಶದಲ್ಲಿ ಬಹುಸಂಖ್ಯಾತರು ಹಿಂದೂಗಳಾಗಿದ್ದು,…

Read More »
Top News

ಅಜಿತ್ ಪವಾರ್ ಸಾವು ಆಕಸ್ಮಿಕವೇ? ಸುಪ್ರೀಂ ಕೋರ್ಟ್​​ನಲ್ಲಿ ತನಿಖೆಗೆ ಮಮತಾ ಆಗ್ರಹ

ಕೋಲ್ಕತ್ತಾ: ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅವರ ಅಕಾಲಿಕ ನಿಧನದ ಕುರಿತು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗಂಭೀರ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ಸತ್ಯಾಸತ್ಯತೆ…

Read More »
ರಾಜ್ಯ

ದಿವಂಗತ ಮಹಾಂತೇಶ್ ಬೀಳಗಿ ಪುತ್ರಿಗೆ ಸರ್ಕಾರಿ ನೌಕರಿ

ಬೆಂಗಳೂರು: ಕರ್ತವ್ಯದಲ್ಲಿರುವಾಗಲೇ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ರಾಜ್ಯ ಸರ್ಕಾರ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಿದೆ. ಪುತ್ರಿ…

Read More »
ರಾಜ್ಯ

ಉಡುಪಿ ದೋಣಿ ದುರಂತ: ಚಿಕಿತ್ಸೆ ಫಲಿಸದೆ ಯೂಟ್ಯೂಬರ್ ಮಧು ಗೌಡ ಗೆಳತಿ ಸಾವು

ಉಡುಪಿ: ಮಲ್ಪೆ ಸಮೀಪದ ಕೋಡಿಬೆಂಗ್ರೆ ಡೆಲ್ಟಾ ಬೀಚ್‌ನಲ್ಲಿ ಕಳೆದ ಸೋಮವಾರ ಸಂಭವಿಸಿದ ಭೀಕರ ದೋಣಿ ದುರಂತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮೈಸೂರು ಮೂಲದ ಯುವತಿ ದಿಶಾ (23) ಇಂದು…

Read More »
Top News

ವಿಧಾನಸಭೆಯಲ್ಲಿ ಅಜಿತ್ ಪವಾರ್‌ಗೆ ಸಂತಾಪ: ಸದನದಲ್ಲಿ ಒಂದು ನಿಮಿಷ ಮೌನಾಚರಣೆ

ಬೆಂಗಳೂರು: ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ಅಕಾಲಿಕ ನಿಧನಕ್ಕೆ ಕರ್ನಾಟಕ ವಿಧಾನಸಭೆಯಲ್ಲಿ ಇಂದು ಸಂತಾಪ ಸೂಚಿಸಲಾಗಿದೆ. ಸ್ಪೀಕರ್ ಯು.ಟಿ. ಖಾದರ್ ಅವರು ಮಂಡಿಸಿದ ಸಂತಾಪ ಸೂಚಕ…

Read More »
ರಾಜ್ಯ

ನಾಳೆ ಸಾರಿಗೆ ನೌಕರರಿಂದ ‘ಬೆಂಗಳೂರು ಚಲೋ’

ಬೆಂಗಳೂರು: ವೇತನ ಬಾಕಿ ಮತ್ತು ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು ನಾಳೆ ರಾಜಧಾನಿಯಲ್ಲಿ ಬೆಂಗಳೂರು ಚಲೋ’ ಬೃಹತ್…

Read More »
Top News

ಸಂಸತ್ ಬಜೆಟ್ ಅಧಿವೇಶನ: ಕಲಾಪದ ಸಂಪೂರ್ಣ ಮಾಹಿತಿ ಇಲ್ಲಿದೆ

ನವದೆಹಲಿ: ದೇಶದ ಆರ್ಥಿಕ ದಿಕ್ಸೂಚಿಯನ್ನು ನಿರ್ಧರಿಸುವ 2026-27ರ ಸಾಲಿನ ಸಂಸತ್ ಬಜೆಟ್ ಅಧಿವೇಶನವು ಇಂದು ಅದ್ಧೂರಿಯಾಗಿ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ…

Read More »
Top News

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ: ಫೆ.1ಕ್ಕೆ ಬಜೆಟ್ ಮಂಡನೆ

ನವದೆಹಲಿ: ಸಂಸತ್ತಿನ ಮಹತ್ವದ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ಅಧಿವೇಶನಕ್ಕೆ ಚಾಲನೆ ನೀಡಲಿದ್ದಾರೆ.…

Read More »
Top News

ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನ: ಐವರ ದುರ್ಮರಣ

ಮುಂಬೈ: ಮಹಾರಾಷ್ಟ್ರ ರಾಜಕಾರಣದ ದಿಗ್ಗಜ, ಎನ್‌ಸಿಪಿ (NCP) ಮುಖ್ಯಸ್ಥ ಹಾಗೂ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮುಂಬೈನಿಂದ ತಮ್ಮ…

Read More »
Top News

ರಾಜ್ಯ ಸರ್ಕಾರದ ವಿರುದ್ಧ ರಾಷ್ಟ್ರಪತಿಗೆ ರಾಜ್ಯಪಾಲರ ಗುಪ್ತ ವರದಿ

ಬೆಂಗಳೂರು: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನದಲ್ಲಿ ನಡೆದ ನಾಟಕೀಯ ಬೆಳವಣಿಗೆಗಳು ಮತ್ತು ಆಡಳಿತಾರೂಢ ಕಾಂಗ್ರೆಸ್ ಸದಸ್ಯರ ವರ್ತನೆಯ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ರಾಷ್ಟ್ರಪತಿ…

Read More »
ರಾಜಕೀಯ

ಮಂತ್ರಿ ಆಗುವ ಆಸೆಗೆ ಕಾಂಗ್ರೆಸ್‌ಗೆ ಬಂದೆ: ಜೆಡಿಎಸ್ ವಿರುದ್ಧ ಶಿವಲಿಂಗೇಗೌಡ ಕಿಡಿ

ಹಾಸನ: “ರಾಜಕೀಯದಲ್ಲಿ ಅಧಿಕಾರ ಪಡೆಯುವ ಆಸೆ ಎಲ್ಲರಿಗೂ ಇರುತ್ತದೆ. ಜೆಡಿಎಸ್ ನಾಯಕರು ಅಧಿಕಾರ ಹುಡುಕಿಕೊಂಡು ಹೋದರೆ ಸರಿ, ನಾನು ಹೋದರೆ ದ್ರೋಹವೇ?” ಎಂದು ಶಾಸಕ ಕೆ.ಎಂ. ಶಿವಲಿಂಗೇಗೌಡ…

Read More »
ರಾಜ್ಯ

ಮದುವೆಯಾದ ಎರಡೇ ವರ್ಷಕ್ಕೆ ಗೃಹಿಣಿ ನಿಗೂಢ ಸಾವು.. ಪೋಷಕರ ಗಂಭೀರ ಆರೋಪ

ಬೆಂಗಳೂರು: ವರದಕ್ಷಿಣೆ ಕಿರುಕುಳದ ದಾರುಣ ಘಟನೆ ಬೆಳಕಿಗೆ ಬಂದಿದೆ. ವಿವಾಹವಾಗಿ ಕೇವಲ ಎರಡು ವರ್ಷ ಕಳೆಯುವಷ್ಟರಲ್ಲೇ ಕೀರ್ತಿ ಎಂಬ ಯುವತಿ ನೇಣುಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಪತಿಯ…

Read More »
ದೇಶ/ವಿದೇಶ

ಅಕ್ರಮ ಬಾಂಗ್ಲಾ ವಲಸಿಗರ ಗಡೀಪಾರಿಗೆ ಅಮಿತ್ ಶಾಗೆ ಯತ್ನಾಳ್​​​​​​​ ಪತ್ರ

ವಿಜಯಪುರ: ಕರ್ನಾಟಕದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿ ವಲಸಿಗರನ್ನು ಪತ್ತೆ ಹಚ್ಚಲು ಎಸ್‌ಐಆರ್ (SIR) ಮಾದರಿಯ ತನಿಖೆ ಜಾರಿಗೊಳಿಸಬೇಕು ಮತ್ತು ಅವರನ್ನು ಕೂಡಲೇ ಗಡೀಪಾರು ಮಾಡಬೇಕು ಎಂದು ಆಗ್ರಹಿಸಿ…

Read More »
ದೇಶ/ವಿದೇಶ

ಕೇಂದ್ರದ ವಿರುದ್ಧ ನಾಳೆ ಬೆಂಗಳೂರಿನಲ್ಲಿ ‘ರಾಜಭವನ ಚಲೋ’ ಬೃಹತ್ ಪ್ರತಿಭಟನೆ

ಬೆಂಗಳೂರು: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (MGNAREGA) ರದ್ದು ಹಾಗೂ ಅದರ ಬದಲಿಗೆ ಕೇಂದ್ರ ಸರ್ಕಾರ ತಂದಿರುವ ನೂತನ ಕಾಯ್ದೆಯನ್ನು ಖಂಡಿಸಿ ರಾಜ್ಯ…

Read More »
ರಾಜ್ಯ

ಪ್ರವಾಸಿ ಬೋಟ್ ಮಗುಚಿ ಇಬ್ಬರು ದುರ್ಮರಣ

ಉಡುಪಿ: ಕೋಡಿಬೆಂಗ್ರೆ ಸಮೀಪದ ಅಳಿವೆ ಬಾಗಿಲಿನಲ್ಲಿ ಪ್ರವಾಸಿಗರಿದ್ದ ಬೋಟ್ ಮಗುಚಿ ಬಿದ್ದ ಪರಿಣಾಮ, ಮೈಸೂರು ಮೂಲದ ಇಬ್ಬರು ಬಿಪಿಓ ಉದ್ಯೋಗಿಗಳು ಸಾವನ್ನಪ್ಪಿದ್ದು, ಮತ್ತಿಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಮೈಸೂರಿನ…

Read More »
ರಾಜ್ಯ

ಸೈಂಟ್ ಮೇರಿಸ್ ದ್ವೀಪದಲ್ಲಿ ಮೊದಲ ಬಾರಿಗೆ ಧ್ವಜಾರೋಹಣ: ಲಕ್ಷ್ಮೀ ಹೆಬ್ಬಾಳ್ಕರ್ ಹರ್ಷ

ಉಡುಪಿ: 77ನೇ ಗಣರಾಜ್ಯೋತ್ಸವದ ಅಂಗವಾಗಿ ಉಡುಪಿಯ ಪ್ರಸಿದ್ಧ ಪ್ರವಾಸಿ ತಾಣ ಸೈಂಟ್ ಮೇರಿಸ್ ದ್ವೀಪದಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರಧ್ವಜಾರೋಹಣ ನೆರವೇರಿಸುವ ಮೂಲಕ ಹೊಸ ಇತಿಹಾಸ ಬರೆಯಲಾಗಿದೆ.…

Read More »
ರಾಜ್ಯ

‘ಹಿಟ್ ಅಂಡ್ ರನ್’ಗೆ ಗೃಹಿಣಿ ಬಲಿ; ಹಿಂದೂ ಸಮಾಜೋತ್ಸವ ಮುಂದೂಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಸಮೀಪ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗೃಹಿಣಿಯೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ, ಆಲ್ದೂರು ಹೋಬಳಿಯಲ್ಲಿ ಇಂದು ನಡೆಯಬೇಕಿದ್ದ ‘ಹಿಂದೂ ಸಮಾಜೋತ್ಸವ’ವನ್ನು ಮುಂದೂಡಲಾಗಿದೆ. ಮೃತರನ್ನು ಆಲ್ದೂರು…

Read More »
ದೇಶ/ವಿದೇಶ

ಗಗನಯಾತ್ರಿ ಶುಭಾಂಶು ಶುಕ್ಲಾಗೆ ‘ಅಶೋಕ ಚಕ್ರ’ ಪ್ರದಾನ

ನವದೆಹಲಿ: ಭಾರತೀಯ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿರುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರಿಗೆ 2026ರ ಗಣರಾಜ್ಯೋತ್ಸವದಂದು ದೇಶದ ಅತ್ಯುನ್ನತ ಶೌರ್ಯ ಪ್ರಶಸ್ತಿ ‘ಅಶೋಕ ಚಕ್ರ’…

Read More »
ದೇಶ/ವಿದೇಶ

‘ಧುರಂಧರ್’ ಸಿನಿಮಾ ನಟ ನದೀಮ್ ಖಾನ್ ಬಂಧನ: ಮನೆಗೆಲಸದಾಕೆಗೆ ಲೈಂಗಿಕ ಕಿರುಕುಳದ ಆರೋಪ

ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸಿರುವ ‘ಧುರಂಧರ್’ ಸಿನಿಮಾದ ಕಲಾವಿದ ನದೀಮ್ ಖಾನ್ ಅವರನ್ನು ಲೈಂಗಿಕ ಕಿರುಕುಳ ಹಾಗೂ ವಂಚನೆ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ. ಸಿನಿಮಾದಲ್ಲಿ ಡಕಾಯಿತ್ ರೆಹಮಾನ್…

Read More »
ರಾಜ್ಯ

ಕುಡಿದ ಅಮಲಿನಲ್ಲಿ ಕಿರಿಕ್, ಅಡ್ಡಾದಿಡ್ಡಿ ಕಾರು ಚಾಲನೆ – ಯುವಕ ದುರ್ಮರಣ

ಬೆಂಗಳೂರು: ಮದ್ಯದ ಅಮಲಿನಲ್ಲಿ ಅತಿವೇಗದ ಚಾಲನೆಗೆ ಒಂದು ಜೀವ ಬಲಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಮ್ಮಸಂದ್ರದಲ್ಲಿ ನಡೆದಿದೆ. ಕ್ರಿಕೆಟ್ ಪಂದ್ಯದ ನಂತರ…

Read More »
ರಾಜ್ಯ

ಚಿನ್ನದ ನಿಧಿ ಹಸ್ತಾಂತರಿಸಿದ ಕುಟುಂಬಕ್ಕೆ ಸರ್ಕಾರದಿಂದ ನಿವೇಶನ, ಉದ್ಯೋಗ ಘೋಷಣೆ

ಗದಗ: “ಪ್ರಾಮಾಣಿಕತೆಯೇ ನಿಜವಾದ ಸಂಪತ್ತು” ಎಂಬ ಮಾತಿಗೆ ಗದಗ ಜಿಲ್ಲೆಯ ಲಕ್ಕುಂಡಿಯ ರಿತ್ತಿ ಕುಟುಂಬ ಸಾಕ್ಷಿಯಾಗಿದೆ. ಮನೆ ಪಾಯ ಅಗೆಯುವಾಗ ಸಿಕ್ಕ ಕೋಟ್ಯಂತರ ರೂಪಾಯಿ ಬೆಲೆಬಾಳುವ ಚಿನ್ನದ…

Read More »
ದೇಶ/ವಿದೇಶ

77ನೇ ಗಣರಾಜ್ಯೋತ್ಸವ ಸಂಭ್ರಮ: ದೇಶದ ಜನತೆಗೆ ಶುಭಕೋರಿದ ರಾಷ್ಟ್ರಪತಿ, ಪ್ರಧಾನಿ

ಬೆಂಗಳೂರು: ದೇಶಾದ್ಯಂತ ಇಂದು 77ನೇ ಗಣರಾಜ್ಯೋತ್ಸವದ ಸಡಗರ ಮನೆಮಾಡಿದೆ. ಭಾರತದ ಸಂವಿಧಾನ ಜಾರಿಗೆ ಬಂದ ಐತಿಹಾಸಿಕ ಕ್ಷಣದ ಸ್ಮರಣಾರ್ಥ ನಡೆಯುತ್ತಿರುವ ಈ ಸಂಭ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು…

Read More »
ದೇಶ/ವಿದೇಶ

77ನೇ ಗಣರಾಜ್ಯೋತ್ಸವ ಸಂಭ್ರಮ: ಮಾಣೆಕ್‌ ಷಾ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮ ಕಳೆಗಟ್ಟಿದೆ. ನಗರದ ಮಾಣೆಕ್‌ ಷಾ ಪರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್…

Read More »
ರಾಜಕೀಯ

ಬಿಜೆಪಿಗೆ ಕಾಂಗ್ರೆಸ್, ಮುಸ್ಲಿಂ ಬಿಟ್ಟು ಬೇರೆ ಮಾತಿಲ್ಲ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಬಿಜೆಪಿ ನಾಯಕರ ಭಾಷಣದ ವೈಖರಿ ಮತ್ತು ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರಿಗೆ ಕಾಂಗ್ರೆಸ್ ಮತ್ತು ಮುಸ್ಲಿಂ…

Read More »
ರಾಜಕೀಯ

ಡಿ.ಕೆ. ಬ್ರದರ್ಸ್ ವಿರುದ್ಧ ಹೆಚ್‌ಡಿಕೆ ಏಕವಚನದಲ್ಲೇ ಗುಡುಗು

ರಾಮನಗರ: “ನನಗೆ ಮಾತನಾಡುವ ಚಪಲ ಇರಬಹುದು, ಆದರೆ ಅವನಿಗೆ ಲೂಟಿ ಹೊಡೆಯುವ ಚಪಲವಿದೆ,” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ವಿರುದ್ಧ ಕೇಂದ್ರ ಸಚಿವ…

Read More »
ರಾಜಕೀಯ

2028ಕ್ಕೂ ನಮ್ಮದೇ ಅಧಿಕಾರ, ಜೆಡಿಎಸ್ ಬರೋದೇ ಇಲ್ಲ: ಸಿಎಂ ಸಿದ್ದರಾಮಯ್ಯ ಭವಿಷ್ಯ

ಮೈಸೂರು: ಯಾವುದೇ ಕಾರಣಕ್ಕೂ ಜೆಡಿಎಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಬಿಜೆಪಿ ಜೊತೆ ಸೇರಿ ಅಧಿಕಾರ ಹಿಡಿಯಬಹುದು ಎಂಬುದು ಅವರ ಭ್ರಮೆ ಮಾತ್ರ,” ಎಂದು ಮೈಸೂರಿನಲ್ಲಿ ಸಿದ್ದರಾಮಯ್ಯ ಭವಿಷ್ಯ…

Read More »
ರಾಜಕೀಯ

ಮಕ್ಕಳ ಕೈಗೆ ಕಲ್ಲು ಕೊಡುವವರಿಗೆ ನೋಟಿಸ್ ಕೊಡಿ: ಸರ್ಕಾರದ ವಿರುದ್ಧ ಸಿ.ಟಿ. ರವಿ ಆಕ್ರೋಶ

ಚಿಕ್ಕಮಗಳೂರು: ಇನ್ನೂ ಕಾನೂನಾಗಿ ಜಾರಿಯಾಗದ ‘ದ್ವೇಷ ಭಾಷಣ ಮಸೂದೆ-2025’ರ ಅಡಿಯಲ್ಲಿ ಹಿಂದೂ ಮುಖಂಡರಿಗೆ ಪೊಲೀಸರು ನೋಟಿಸ್ ನೀಡುತ್ತಿರುವುದಕ್ಕೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

Read More »
ರಾಜ್ಯ

ಅಕ್ಷರ ದಾಸೋಹಿ ಅಂಕೇಗೌಡರಿಗೆ ಒಲಿದ ಪದ್ಮಶ್ರೀ

ನವದೆಹಲಿ/ಮಂಡ್ಯ: ಕನ್ನಡ ನಾಡಿನ ಜ್ಞಾನ ದಾಸೋಹಿ, ಲಕ್ಷಾಂತರ ಪುಸ್ತಕಗಳ ಸಂಗ್ರಹದ ಮೂಲಕ ಅಕ್ಷರ ಲೋಕವನ್ನೇ ಸೃಷ್ಟಿಸಿರುವ ಮಂಡ್ಯ ಜಿಲ್ಲೆಯ ಅಂಕೇಗೌಡ ಅವರಿಗೆ ಕೇಂದ್ರ ಸರ್ಕಾರ ‘ಪದ್ಮಶ್ರೀ’ ಪ್ರಶಸ್ತಿ…

Read More »
ರಾಜ್ಯ

ಬೆಳಗಾವಿ 400 ಕೋಟಿ ರಾಬರಿ ಕೇಸ್: ನಾಸಿಕ್ ಎಸ್ಪಿಯ ಪತ್ರದಿಂದ ಬಯಲಾಯ್ತು ರಹಸ್ಯ

ಬೆಳಗಾವಿ: 400 ಕೋಟಿ ರೂಪಾಯಿ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಕೆ. ರಾಮರಾಜನ್ ಅವರು ಸುದ್ದಿಗೋಷ್ಠಿ ನಡೆಸಿ, ನಾಸಿಕ್ ಪೊಲೀಸರ ಪತ್ರ…

Read More »
ರಾಜ್ಯ

ಪತ್ನಿಯ ಕುತ್ತಿಗೆ ಹಿಸುಕಿ ಸ್ವಿಮ್ಮಿಂಗ್ ಪೂಲ್‌ಗೆ ಎಸೆದ ಆರೋಪ – ಇಬ್ಬರು ಮಕ್ಕಳು ಅನಾಥ

ರಾಮನಗರ: ಜಿಲ್ಲೆಯ ಕನಕಪುರ ತಾಲೂಕಿನ ಬೆಟ್ಟೆಗೌಡನಪಾಳ್ಯದಲ್ಲಿ ಮನಕಲಕುವ ಘಟನೆಯೊಂದು ನಡೆದಿದೆ. 29 ವರ್ಷದ ಪ್ರತಿಭಾ ಎಂಬ ಮಹಿಳೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪತಿಯೇ ಈಕೆಯನ್ನು ಕೊಲೆ ಮಾಡಿ ಸ್ವಿಮ್ಮಿಂಗ್…

Read More »
ರಾಜಕೀಯ

ದ್ವೇಷ ಭಾಷಣ ಮಸೂದೆಯಡಿ ನೋಟಿಸ್ ನೀಡಿದ್ದು ತಪ್ಪು: ಪೊಲೀಸರ ನಡೆಗೆ ಸಚಿವ ಪರಮೇಶ್ವರ್ ಅತೃಪ್ತಿ

ಬೆಂಗಳೂರು: ಬಿಜೆಪಿ ಮುಖಂಡ ವಿಕಾಸ್ ಪುತ್ತೂರು ಅವರಿಗೆ ‘ದ್ವೇಷ ಭಾಷಣ ಮಸೂದೆ-2025’ರ ಅಡಿಯಲ್ಲಿ ಪೊಲೀಸರು ನೋಟಿಸ್ ನೀಡಿರುವುದು ತಪ್ಪು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.…

Read More »
ರಾಜಕೀಯ

ಜಾರಿಯಾಗದ ಮಸೂದೆ ಹೆಸರಲ್ಲಿ ಬಿಜೆಪಿ ಮುಖಂಡನಿಗೆ ನೋಟಿಸ್: ಸರ್ಕಾರದ ವಿರುದ್ಧ ಅಶೋಕ್ ಗುಡುಗು

ಬೆಂಗಳೂರು: ರಾಜ್ಯದಲ್ಲಿ ಮಸೂದೆಯೊಂದು ಕಾನೂನಾಗಿ ಜಾರಿಯಾಗುವ ಮೊದಲೇ ಅದರ ಅಡಿಯಲ್ಲಿ ಪೊಲೀಸರು ನೋಟಿಸ್ ನೀಡಿರುವುದು ಈಗ ತೀವ್ರ ವಿವಾದಕ್ಕೆ ನಾಂದಿ ಹಾಡಿದೆ. ಬಿಜೆಪಿ ಮುಖಂಡ ವಿಕಾಸ್ ಪುತ್ತೂರು…

Read More »
ರಾಜಕೀಯ

ಕಟೌಟ್ ಬಿದ್ದು ಮೂವರಿಗೆ ಗಾಯ – ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ

ಹುಬ್ಬಳ್ಳಿ: ನಗರದಲ್ಲಿ ಆಯೋಜಿಸಲಾಗಿದ್ದ ವಸತಿ ಇಲಾಖೆಯ ಕಾರ್ಯಕ್ರಮದಲ್ಲಿ ಕಟೌಟ್ ಬಿದ್ದು ಮೂವರು ಗಾಯಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಗಾಯಗೊಂಡವರಿಗೆ…

Read More »
ರಾಜಕೀಯ

ರಾಜೀವ್‌ ಗೌಡ ಎಷ್ಟು ದಿನ ಅಂತ ತಪ್ಪಿಸಿಕೊಳ್ತಾರೆ? ಮುಲಾಜಿಲ್ಲದೇ ಬಂಧಿಸ್ತೇವೆ: ಪರಮೇಶ್ವರ್

ಬೆಂಗಳೂರು: ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತಲೆಮರೆಸಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ವಿರುದ್ಧ ಗೃಹ ಸಚಿವ ಜಿ. ಪರಮೇಶ್ವರ್ ಕಿಡಿಕಾರಿದ್ದಾರೆ. “ರಾಜೀವ್ ಗೌಡ ಬಂಧನಕ್ಕೆ…

Read More »
ದೇಶ/ವಿದೇಶ

ಸೆಕ್ಸ್ ಸಿಡಿ ಕೇಸ್: ಮಾಜಿ ಸಿಎಂ ಭೂಪೇಶ್ ಬಘೇಲ್ ಖುಲಾಸೆ ರದ್ದುಗೊಳಿಸಿದ ಸಿಬಿಐ ಕೋರ್ಟ್

ರಾಯ್ಪುರ: ಕಾಂಗ್ರೆಸ್ ನಾಯಕ ಭೂಪೇಶ್ ಬಘೇಲ್ ಅವರಿಗೆ ನ್ಯಾಯಾಲಯದಿಂದ ಬಿಗ್ ಶಾಕ್ ಎದುರಾಗಿದೆ. 2017ರ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಬಘೇಲ್ ಅವರನ್ನು ಖುಲಾಸೆಗೊಳಿಸಿದ್ದ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶವನ್ನು…

Read More »
ರಾಜ್ಯ

ದೇಶದ ಅತಿದೊಡ್ಡ ದರೋಡೆ: ಬೆಳಗಾವಿಯ ಚೋರ್ಲಾ ಘಾಟ್‌ನಲ್ಲಿ 400 ಕೋಟಿ ರೂ. ಹೈಜಾಕ್!

ಬೆಳಗಾವಿ: ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ ಎರಡು ಕಂಟೇನರ್‌ಗಳನ್ನು ಬೆಳಗಾವಿ ಜಿಲ್ಲೆಯ ಚೋರ್ಲಾ ಘಾಟ್‌ನಲ್ಲಿ ಹೈಜಾಕ್…

Read More »
ರಾಜ್ಯ

ಫ್ಯಾನ್ಸ್‌ಗೆ ಸಿಹಿ ಸುದ್ದಿ ನೀಡಿದ ಡಾಲಿ; ತಂದೆ ಆಗುತ್ತಿರುವ ಸಂಭ್ರಮದಲ್ಲಿ ಧನಂಜಯ್

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ‘ಡಾಲಿ’ ಧನಂಜಯ್ ತಮ್ಮ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ನೀಡಿದ್ದಾರೆ. ಅಪ್ಪಟ ಪ್ರತಿಭೆಯ ಮೂಲಕ ಮನೆಮಾತಾಗಿರುವ ಧನಂಜಯ್ ಶೀಘ್ರದಲ್ಲೇ…

Read More »
ರಾಜಕೀಯ

ನಮ್ಮನ್ನು ಮುಗಿಸಲು ಹೊರಟವರಿಗೆ ಕಾಲವೇ ಉತ್ತರ ನೀಡಲಿದೆ: ಹೆಚ್‌ಡಿಡಿ ಖಡಕ್ ವಾರ್ನಿಂಗ್

ಹಾಸನ: “ಜೆಡಿಎಸ್ ಪಕ್ಷವನ್ನು ಹಾಗೂ ರೇವಣ್ಣ ಕುಟುಂಬವನ್ನು ರಾಜಕೀಯವಾಗಿ ಮುಗಿಸಲು ಕಾಂಗ್ರೆಸ್ ನಡೆಸುತ್ತಿರುವ ಆಟಗಳು ಬಹಳ ದಿನ ನಡೆಯುವುದಿಲ್ಲ. ಎಲ್ಲದಕ್ಕೂ ಕಾಲ ಬರಲಿದೆ, ಅಲ್ಲಿಯವರೆಗೆ ಸ್ವಲ್ಪ ಕಾಯಿರಿ,”…

Read More »
ದೇಶ/ವಿದೇಶ

ಆಪರೇಷನ್ ಸಿಂಧೂರ್ ಬೆಂಬಲಿಸಿದ್ದಕ್ಕೆ ಕ್ಷಮೆ ಕೇಳಲ್ಲ- ಶಶಿ ತರೂರ್

ನವದೆಹಲಿ: ಭಾರತೀಯ ಸೇನೆಯು ಪಾಕಿಸ್ತಾನದ ವಿರುದ್ಧ ನಡೆಸಿದ ‘ಆಪರೇಷನ್ ಸಿಂಧೂರ್’ ಮಿಲಿಟರಿ ಕಾರ್ಯಾಚರಣೆಯನ್ನು ಬೆಂಬಲಿಸಿದ ವಿಚಾರದಲ್ಲಿ ಕಾಂಗ್ರೆಸ್ ಸಂಸದ ಶಶಿ ತರೂರ್ ಮತ್ತೆ ಅಬ್ಬರಿಸಿದ್ದಾರೆ. “ಈ ವಿಷಯದಲ್ಲಿ…

Read More »
ರಾಜಕೀಯ

ಜೆಡಿಎಸ್ ‘ಶಕ್ತಿ ಪ್ರದರ್ಶನ’: “ರಾಕ್ಷಸರನ್ನು ತೊಲಗಿಸಲು ಕುಮಾರಣ್ಣ ಮತ್ತೆ ಸಿಎಂ ಆಗಬೇಕು” – ನಿಖಿಲ್

ಹಾಸನ: ಪ್ರಾದೇಶಿಕ ಪಕ್ಷ ಜನತಾದಳ ತನ್ನ ಭದ್ರಕೋಟೆ ಹಾಸನದಲ್ಲಿ ಬೃಹತ್ ‘ಜನತಾ ಸಮಾವೇಶ’ದ ಮೂಲಕ ರಾಜಕೀಯ ವಿರೋಧಿಗಳಿಗೆ ಪ್ರಬಲ ಸಂದೇಶ ರವಾನಿಸಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ…

Read More »
ರಾಜ್ಯ

ಮಗನ ಪ್ರೇಮ ವ್ಯವಹಾರಕ್ಕೆ ಅತ್ತೆಯೇ ರಾಯಭಾರಿ: ಪತ್ನಿಯಿಂದ ಗಂಭೀರ ಆರೋಪ

ಆನೇಕಲ್: ಅತ್ತಿಬೆಲೆಯಲ್ಲಿ ನವವಿವಾಹಿತ ದಂಪತಿಗಳ ನಡುವಿನ ಜಗಳ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪತಿ ಮತ್ತು ಪತ್ನಿ ಪರಸ್ಪರ ಸ್ಫೋಟಕ ಆರೋಪಗಳನ್ನು ಮಾಡಿಕೊಂಡಿದ್ದಾರೆ. ಮದುವೆಯಾಗಿ ತಿಂಗಳು ಕಳೆಯುವಷ್ಟರಲ್ಲೇ…

Read More »
ದೇಶ/ವಿದೇಶ

ಸ್ಮೃತಿ ಮಂಧಾನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಬಾಲ್ಯದ ಗೆಳೆಯ

ಮುಂಬೈ: ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ಸ್ಮೃತಿ ಮಂಧಾನ ಮತ್ತು ಸಂಗೀತ ನಿರ್ದೇಶಕ ಪಾಲಶ್ ಮುಚ್ಚಲ್ ಮದುವೆ ಯಾಕೆ ರದ್ದಾಯಿತು ಎಂಬ ಕುತೂಹಲಕ್ಕೆ ಈಗ ಸ್ಫೋಟಕ ತಿರುವು…

Read More »
ಸಿನಿಮಾ

ಸಿಎಂ ಸಿದ್ದರಾಮಯ್ಯಗೆ ‘ಲ್ಯಾಂಡ್ ಲಾರ್ಡ್’ ಆಮಂತ್ರಣ

ಬೆಂಗಳೂರು: ‘ದುನಿಯಾ’ ವಿಜಯ್ ನಟನೆಯ ಬಹುನಿರೀಕ್ಷಿತ “ಲ್ಯಾಂಡ್ ಲಾರ್ಡ್” ಸಿನಿಮಾ ಈಗ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನ ಸೆಳೆದಿದೆ. ಶನಿವಾರ ಸಿಎಂ ಅವರನ್ನು ಭೇಟಿಯಾದ ನಟ…

Read More »
ರಾಜಕೀಯ

ಗ್ಯಾರಂಟಿಗಳ ಹೆಸರಲ್ಲಿ ಜನರಿಗೆ ಮೋಸ: ರಾಜ್ಯ ಸರ್ಕಾರದ ವಿರುದ್ಧ ಹೆಚ್​​ಡಿಕೆ ಗುಡುಗು

ತುಮಕೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ನೀಡುತ್ತಿರುವ ಶಾಶ್ವತ ಪರಿಹಾರವಲ್ಲ, ಬದಲಿಗೆ ಕನ್ನಡಿಗರನ್ನು ಸಾಲದ ಸುಳಿಗೆ ನೂಕುವ ತಂತ್ರ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ…

Read More »
ರಾಜ್ಯ

ವಿಧಾನಸೌಧದ ಮುಂದೆಯೇ ವೈದ್ಯ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲೇ ವೈದ್ಯರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಡಾ. ನಾಗೇಂದ್ರ ಶಿರೂರು ಎಂಬುವವರು ಆತ್ಮಹತ್ಯೆಗೆ ಯತ್ನಿಸಿದ ವೈದ್ಯರು ಎಂದು ತಿಳಿದು ಬಂದಿದೆ..…

Read More »
Top News

77ನೇ ಗಣರಾಜ್ಯೋತ್ಸಕ್ಕೆ ಮಾಣಿಕ್ ಷಾ ಮೈದಾನ ಸಜ್ಜು; ಸಾರ್ವಜನಿಕರಿಗೆ 2,000 ಇ-ಪಾಸ್ ವ್ಯವಸ್ಥೆ

ಬೆಂಗಳೂರು: 77ನೇ ಗಣರಾಜ್ಯೋತ್ಸವ ದಿನಾಚರಣೆಗೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ ಮಧುವಣಗಿತ್ತಿಯಂತೆ ಸಜ್ಜಾಗಿದೆ. ಈ ಬಾರಿ ಸಾರ್ವಜನಿಕರು ಸಮಾರಂಭವನ್ನು ಕಣ್ತುಂಬಿಕೊಳ್ಳಲು ವಿಶೇಷವಾಗಿ 2,000 ಇ-ಪಾಸ್‌ಗಳ ವ್ಯವಸ್ಥೆ…

Read More »
ದೇಶ/ವಿದೇಶ

ಭಾರತಕ್ಕೆ ಬಿಗ್ ರಿಲೀಫ್: 25% ಹೆಚ್ಚುವರಿ ಸುಂಕ ಕಡಿತಕ್ಕೆ ಟ್ರಂಪ್ ಸಿದ್ಧತೆ

ವಾಷಿಂಗ್ಟನ್: ಭಾರತದ ರಫ್ತು ವಸ್ತುಗಳ ಮೇಲೆ ವಿಧಿಸಲಾಗಿದ್ದ 25% ಹೆಚ್ಚುವರಿ ಸುಂಕವನ್ನು ಹಿಂಪಡೆಯಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತ ಸಿದ್ಧತೆ ನಡೆಸುತ್ತಿರುವುದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ.…

Read More »
ದೇಶ/ವಿದೇಶ

ಮುಂಬೈ ಗುಂಡಿನ ದಾಳಿ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್; ಗುಂಡು ಹಾರಿಸಿದ್ದಾಗಿ ಒಪ್ಪಿಕೊಂಡ ಕೆಆರ್‌ಕೆ

ಮುಂಬೈ: ಬಾಲಿವುಡ್‌ನ ಸಿನಿಮಾ ವಿಮರ್ಶಕ ಮತ್ತು ನಟ ಕಮಲ್ ರಶೀದ್ ಖಾನ್ ಅಲಿಯಾಸ್ ಕೆಆರ್‌ಕೆ ಅವರನ್ನು ಮುಂಬೈನ ಓಶಿವಾರಾ ಪೊಲೀಸರು ಬಂಧಿಸಿದ್ದಾರೆ. ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ…

Read More »
ರಾಜಕೀಯ

ಹಾಸನದಲ್ಲಿ ಜೆಡಿಎಸ್ ಬೆಳ್ಳಿ ಹಬ್ಬ; ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಹಾಸನ: ಜೆಡಿಎಸ್ ಪಕ್ಷದ ಇಪ್ಪತ್ತೈದು ವರ್ಷಗಳ ಸುದೀರ್ಘ ಪಯಣದ ಸ್ಮರಣಾರ್ಥವಾಗಿ ಇಂದು ಹಾಸನದ ಬೂವನಹಳ್ಳಿಯಲ್ಲಿ ‘ಬೆಳ್ಳಿ ಹಬ್ಬ’ ಹಾಗೂ ಬೃಹತ್ ‘ಜನತಾ ಸಮಾವೇಶ’ ಹಮ್ಮಿಕೊಳ್ಳಲಾಗಿದೆ. ಈ ಮೂಲಕ…

Read More »
ರಾಜಕೀಯ

ಸಿಎಂ ಕಾರ್ಯಕ್ರಮದ ವೇಳೆ ಅವಘಡ: ಬೃಹತ್ ಕಟೌಟ್ ಬಿದ್ದು ಮೂವರಿಗೆ ಗಂಭೀರ ಗಾಯ

ಹುಬ್ಬಳ್ಳಿ: ನಗರದಲ್ಲಿ ಆಯೋಜಿಸಲಾಗಿದ್ದ ಸಿಎಂ ಕಾರ್ಯಕ್ರಮದಲ್ಲಿ ಆಕಸ್ಮಿಕ ದುರಂತವೊಂದು ಸಂಭವಿಸಿದೆ. ಮನೆ ಹಸ್ತಾಂತರ ಕಾರ್ಯಕ್ರಮದ ಸಿದ್ಧತೆ ವೇಳೆ ರಾಜಕೀಯ ನಾಯಕರ ಬೃಹತ್ ಕಟೌಟ್‌ಗಳು ಕುಸಿದು ಬಿದ್ದಿದ್ದು, ಸ್ಥಳದಲ್ಲಿದ್ದ…

Read More »
ರಾಜ್ಯ

ಸ್ನೇಹಿತನ ಪರ ಬ್ಯಾಟಿಂಗ್‌ ಇಳಿದ ಆಟೋ ಚಾಲಕನ ಭೀಕರ ಹತ್ಯೆ

ರಾಯಚೂರು: ಚಿಕ್ಕ ವಿಚಾರಕ್ಕೆ ಶುರುವಾದ ಮಾತಿನ ಚಕಮಕಿ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ರಾಯಚೂರಿನ ಜಹೀರಾಬಾದ್‌ನ ಮಾವಿನ ಕೆರೆ ಬಳಿ ನಡೆದಿದೆ. ಸ್ನೇಹಿತನಿಗೆ ಬೈದಿದ್ದನ್ನು ಪ್ರಶ್ನಿಸಲು ಹೋದ ಯುವಕನನ್ನೇ…

Read More »
ರಾಜಕೀಯ

ಜನಾರ್ದನ ರೆಡ್ಡಿ ‘ಮಾಡೆಲ್ ಹೌಸ್’ ಸುಟ್ಟು ಹಾಕಿದ್ದು ‘ರೀಲ್ಸ್’ ಗೀಳಿನ ಅಪ್ರಾಪ್ತರಾ?

ಬಳ್ಳಾರಿ: ಶಾಸಕ ಜನಾರ್ದನ ರೆಡ್ಡಿ ಅವರ ಪತ್ನಿ ಅರುಣಾ ಲಕ್ಷ್ಮೀ ಅವರಿಗೆ ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ ಬಿದ್ದ ಪ್ರಕರಣ ಇದೀಗ ಸ್ಫೋಟಕ ತಿರುವು ಪಡೆದುಕೊಂಡಿದೆ. ರಾಜಕೀಯ…

Read More »
ರಾಜ್ಯ

ಭಕ್ತನನ್ನು ಬಲಿಪಡೆದ ಚಿರತೆ ಕೊನೆಗೂ ಸೆರೆ

ಮೈಸೂರು: ಮಲೆ ಮಹದೇಶ್ವರ ಬೆಟ್ಟದ ಪಾದಚಾರಿ ಮಾರ್ಗದಲ್ಲಿ ಭಕ್ತನ ಮೇಲೆ ದಾಳಿ ನಡೆಸಿ, ಬಲಿ ಪಡೆದಿದ್ದ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದೆ. ಕಳೆದ ಕೆಲವು…

Read More »
Top News

ದಳಪತಿ ವಿಜಯ್ ‘ಟಿವಿಕೆ’ ಪಕ್ಷಕ್ಕೆ ‘ವಿಷಲ್’ ಚಿಹ್ನೆ ನೀಡಿದ ಚುನಾವಣಾ ಆಯೋಗ

ನವದೆಹಲಿ: ತಮಿಳುನಾಡು ವಿಧಾನಸಭಾ ಚುನಾವಣೆ-2026ಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ನಟ ದಳಪತಿ ವಿಜಯ್ ಅವರ ರಾಜಕೀಯ ಪಕ್ಷವಾದ ‘ತಮಿಳಗ ವೆಟ್ರಿ ಕಳಗಂ’ (TVK) ಗೆ ಕೇಂದ್ರ ಚುನಾವಣಾ…

Read More »
ರಾಜ್ಯ

ಚಿನ್ನದ ನಿಧಿ ಸರ್ಕಾರಕ್ಕೆ ಒಪ್ಪಿಸಿದ್ದ ಕುಟುಂಬಕ್ಕೆ ಭರ್ಜರಿ ಗಿಫ್ಟ್​!

ಗದಗ: ಮನೆ ಪಾಯ ಅಗೆಯುವಾಗ ಸಿಕ್ಕ ಚಿನ್ನದ ನಿಧಿಯನ್ನು ಸರ್ಕಾರಕ್ಕೆ ಹಸ್ತಾಂತರಿಸಿದ್ದ ರಿತ್ತಿ ಕುಟುಂಬಕ್ಕೆ ಜಿಲ್ಲಾಡಳಿತ ಮತ್ತು ಗ್ರಾಮ ಪಂಚಾಯತ್‌ನಿಂದ ಬಂಪರ್ ಉಡುಗೊರೆ ದೊರೆತಿದೆ. ಈ ಕುಟುಂಬದ…

Read More »
ಮನರಂಜನೆ

ಬಿಗ್ ಬಾಸ್ ವಿಜೇತ ಗಿಲ್ಲಿ ನಟಗೆ ಸಿಎಂ ಸನ್ಮಾನ

ಬೆಂಗಳೂರು: ಬಿಗ್‌ಬಾಸ್ ಕನ್ನಡ ಸೀಸನ್ 12ರ ವಿಜೇತ ಗಿಲ್ಲಿ ನಟರಾಜ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾರ ಹಾಕಿ ಅಭಿನಂದಿಸಿದ್ದಾರೆ. ಗಂಧದ ಹಾರ ಹಾಕಿ ಸಿಎಂ ಸನ್ಮಾನ ಮಾಡಿದ್ದಾರೆ.…

Read More »
ರಾಜ್ಯ

ಧಾರವಾಡದಲ್ಲಿ ಯುವತಿಯ ಶವ ಪತ್ತೆ ಪ್ರಕರಣ: ಕೊಲೆಗಾರ ಭಾವಿ ಪತಿಯ ಹೆಡೆಮುರಿ ಕಟ್ಟಿದ ಪೊಲೀಸರು

ಧಾರವಾಡದಲ್ಲಿ ಜನವರಿ 21 ರಂದು 20 ವರ್ಷದ ಝಾಕೀಯಾ ಮುಲ್ಲಾ ಎಂಬ ಯುವತಿ ಶವವಾಗಿ ಪತ್ತೆಯಾಗಿರುವ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್​​ ಸಿಕ್ಕಿದೆ. ಪ್ಯಾರಾ ಮೆಡಿಕಲ್ ಮುಗಿಸಿ ಉದ್ಯೋಗದ…

Read More »
ರಾಜ್ಯ

ಬುದ್ಧಿಮಾತು ಹೇಳಿದ್ದಕ್ಕೆ ಅಳಿಯನಿಂದಲೇ ಮಾವನ ಕೊಲೆ

ಹುಬ್ಬಳ್ಳಿ: ತವರು ಮನೆಯಲ್ಲಿದ್ದ ಹೆಂಡತಿ ಕರೆದುಕೊಂಡು ಹೊಗಲು ಬಂದಿದ್ದ ಪತಿರಾಯ ಕ್ಷುಲ್ಲಕ ಕಾರಣಕ್ಕೆ ಮಾವನನ್ನು ಹತ್ಯೆ ಮಾಡಿರುವ ಘಟನೆ ಹುಬ್ಬಳ್ಳಿ ನಗರದ ಗೌಶಿಯಾ ಟೌನ್​​​ನಲ್ಲಿ ನಡೆದಿದೆ.. ಅಹ್ಮದ್…

Read More »
ರಾಜಕೀಯ

ರಾಜ್ಯಪಾಲರು ಸಂವಿಧಾನಕ್ಕಿಂತ ದೊಡ್ಡವರಲ್ಲ: ಸಚಿವ ರಾಮಲಿಂಗಾ ರೆಡ್ಡಿ ಕಿಡಿ

ರಾಮನಗರ: ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸರ್ಕಾರದ ಭಾಷಣವನ್ನು ಪೂರ್ಣವಾಗಿ ಓದದೆ ಮೊಟಕುಗೊಳಿಸಿರುವ ವಿಚಾರಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಕೇಂದ್ರ ಸರ್ಕಾರವು ರಾಜ್ಯಪಾಲರನ್ನು ರಾಜಕೀಯ ದಾಳವಾಗಿ…

Read More »
ಮನರಂಜನೆ

ಯೋಧರಿಂದ ರೈತರವರೆಗೆ ಎಲ್ಲರ ಪ್ರೀತಿ ಕಂಡು ಗಿಲ್ಲಿ ನಟ ಭಾವುಕ: ವಿಶೇಷ ಧನ್ಯವಾದ

ಬೆಂಗಳೂರು: ಬಿಗ್‌ಬಾಸ್ ಕನ್ನಡ ಸೀಸನ್ 12ರ ವಿನ್ನರ್​​ ಗಿಲ್ಲಿ ನಟ, ತಮ್ಮ ಈ ಗೆಲುವಿಗೆ ಕಾರಣರಾದ ಅಭಿಮಾನಿಗಳಿಗೆ ಅತ್ಯಂತ ಭಾವುಕರಾಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ…

Read More »
ರಾಜಕೀಯ

ಭಾಷಣ ಓದದೆ ನಿರ್ಗಮಿಸಿದ ರಾಜ್ಯಪಾಲರು; ಸದನದಲ್ಲೇ ಸಿಡಿದೆದ್ದ ಕಾಂಗ್ರೆಸ್​​ ನಾಯಕರು

ಬೆಂಗಳೂರು: ವಿಧಾನ ಮಂಡಲದ ಜಂಟಿ ಅಧಿವೇಶನವು ಹೈಡ್ರಾಮಾಕ್ಕೆ ಸಾಕ್ಷಿಯಾಯಿತು. ಸರ್ಕಾರ ಸಿದ್ಧಪಡಿಸಿದ ಭಾಷಣದ ಪ್ರತಿಯನ್ನು ಓದಲು ನಿರಾಕರಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇವಲ ಎರಡೇ ಸಾಲಿನಲ್ಲಿ…

Read More »
ರಾಜಕೀಯ

ರಾಜ್ಯಪಾಲರು ಕೇಂದ್ರದ ಕೈಗೊಂಬೆ: ಗೆಹ್ಲೋಟ್ ವಿರುದ್ಧ ಸಿಎಂ ಕೆಂಡಾಮಂಡಲ

ಬೆಂಗಳೂರು: ಜಂಟಿ ಅಧಿವೇಶನದಲ್ಲಿ ಸರ್ಕಾರ ಸಿದ್ಧಪಡಿಸಿದ ಭಾಷಣದ ಪ್ರತಿಯನ್ನು ಪೂರ್ಣವಾಗಿ ಓದದೆ ನಿರ್ಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ನಡೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ…

Read More »
ರಾಜ್ಯ

ಪ್ರತಿಷ್ಠಿತ ಮಠದ ಶ್ರೀಗಳಿಗೆ ಬ್ಲ್ಯಾಕ್‌ಮೇಲ್ : 1 ಕೋಟಿ ರೂ.ಗೆ ಬೇಡಿಕೆಯಿಟ್ಟ ಮಹಿಳೆ ಸಿಸಿಬಿ ವಶಕ್ಕೆ

ಬೆಂಗಳೂರು: ರಾಜ್ಯದ ಪ್ರಭಾವಿ ಮಠದ ಸ್ವಾಮೀಜಿಯೊಬ್ಬರನ್ನು ಗುರಿಯಾಗಿಸಿಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಹಣ ವಸೂಲಿ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ಮೂಲದ…

Read More »
Top News

ಬಿ. ನಾಗೇಂದ್ರಗೆ ಮತ್ತೆ ಸಂಕಷ್ಟ; ಜಾಮೀನು ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಸಿಬಿಐ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ. ನಾಗೇಂದ್ರಗೆ ಮತ್ತೆ ಕಾನೂನು ಸಂಕಷ್ಟ ಎದುರಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಾಗೇಂದ್ರಗೆ ನೀಡಿದ್ದ ನಿರೀಕ್ಷಣಾ…

Read More »
ರಾಜಕೀಯ

ಸಂವಿಧಾನದ ಆಶಯಕ್ಕೆ ಗೌರವ ನೀಡಿ ರಾಜ್ಯಪಾಲರು ಬಂದೇ ಬರ್ತಾರೆ: ಪೊನ್ನಣ್ಣ ವಿಶ್ವಾಸ

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವಿನ ಜಟಾಪಟಿಯ ನಡುವೆಯೇ, ರಾಜ್ಯಪಾಲರು ಜಂಟಿ ಅಧಿವೇಶನಕ್ಕೆ ಆಗಮಿಸಿ ಭಾಷಣ ಮಾಡಲಿದ್ದಾರೆ ಎಂಬ ದೃಢ ವಿಶ್ವಾಸವನ್ನು ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ…

Read More »
ರಾಜ್ಯ

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮತ್ತೊಂದು ಎಫ್‌ಐಆರ್: ವಿವೇಕಾನಂದ ಜಯಂತಿಯಲ್ಲಿ ‘ದ್ವೇಷ ಭಾಷಣ’ ಆರೋಪ

ಮಂಗಳೂರು: ಪ್ರಚೋದನಾಕಾರಿ ಭಾಷಣಗಳ ಮೂಲಕ ಸದಾ ವಿವಾದದ ಕೇಂದ್ರಬಿಂದುವಾಗಿರುವ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಇದೀಗ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಇತ್ತೀಚೆಗೆ ನಡೆದ…

Read More »
ಲೈಫ್ ಸ್ಟೈಲ್

ನೀವು ಈಗ ಹಳೆಯ ವ್ಯಕ್ತಿಯಲ್ಲ..! 7 ವರ್ಷಕ್ಕೊಮ್ಮೆ ನಮ್ಮ ದೇಹ ಬದಲಾಗುತ್ತಾ?

ನಿಮ್ಮ ಹಳೆಯ ದೇಹ ಈಗ ನಿಮ್ಮ ಜೊತೆ ಇಲ್ಲ.. ಪ್ರತಿ 7 ವರ್ಷಕ್ಕೊಮ್ಮೆ ಏನಾಗುತ್ತೆ ಗೊತ್ತಾ?. ನಮ್ಮ ದೇಹ ಪ್ರತಿ 7 ವರ್ಷಕ್ಕೊಮ್ಮೆ ಹೊಸದಾಗುತ್ತದೆ. ಹೀಗೂ ಉಂಟಾ!…

Read More »
ರಾಜ್ಯ

ಚಿರತೆ ದಾಳಿಯಿಂದ ಮಾದಪ್ಪನ ಪಾದಯಾತ್ರೆ ತೆರಳಿದ್ದ ಭಕ್ತ ಸಾವು: 4 ದಿನ ಪಾದಯಾತ್ರೆಗೆ ಬ್ರೇಕ್​

ಚಾಮರಾಜನಗರ: ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದ ಭಕ್ತನೋರ್ವ ಚಿರತೆ ದಾಳಿಗೆ ಬಲಿಯಾಗಿರುವ ಘೋರ ಘಟನೆ ಹನೂರು ತಾಲೂಕಿನ ತಾಳಬೆಟ್ಟದ ಬಳಿ ನಡೆದಿದೆ. ಈ ಘಟನೆಯಿಂದಾಗಿ ಮಲೆ…

Read More »
ದೇಶ/ವಿದೇಶ

ಡಿಎಂಕೆಗೆ 100 ವರ್ಷಗಳ ಇತಿಹಾಸ ನೆನಪಿಸಿದ ಮದ್ರಾಸ್ ಹೈಕೋರ್ಟ್!

ಚೆನ್ನೈ : ಸನಾತನ ಧರ್ಮದ ಕುರಿತು ತಮಿಳುನಾಡು ಡಿಸಿಎಂ ಉದಯನಿಧಿ ಸ್ಟಾಲಿನ್ ನೀಡಿದ್ದ ವಿವಾದಾತ್ಮಕ ಹೇಳಿಕೆಗಳು “ದ್ವೇಷ ಭಾಷಣಕ್ಕೆ ಸಮಾನ” ಎಂದು ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು…

Read More »
ಆರೋಗ್ಯ

ಅಗಸೆ ಬೀಜಗಳನ್ನು ಹೀಗೆ ತಿಂದರೆ ಮಾತ್ರ ಪ್ರಯೋಜನ: ಹತ್ತಾರು ಕಾಯಿಲೆಗಳಿಗೆ ರಾಮಬಾಣ ಈ ಬೀಜಗಳು!

ನಮ್ಮ ಅಡುಗೆ ಮನೆಯಲ್ಲಿರುವ ಸಾಂಪ್ರದಾಯಿಕ ಆಹಾರ ಪದಾರ್ಥಗಳಲ್ಲಿ ಅಗಸೆ ಬೀಜಗಳು (Flax Seeds) ಅತ್ಯಂತ ಶಕ್ತಿಶಾಲಿ ಪೋಷಕಾಂಶಗಳ ಗಣಿ. ಆದರೆ ಇವುಗಳನ್ನು ಸರಿಯಾದ ಕ್ರಮದಲ್ಲಿ ಸೇವಿಸಿದರೆ ಮಾತ್ರ…

Read More »
ದೇಶ/ವಿದೇಶ

ವಾಯುಪಡೆ ತರಬೇತಿ ವಿಮಾನ ಪತನ; ಇಬ್ಬರು ಪೈಲಟ್‌ಗಳು ಪಾರು

ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಭಾರತೀಯ ವಾಯುಪಡೆಗೆ (IAF) ಸೇರಿದ ತರಬೇತಿ ವಿಮಾನವೊಂದು ತಾಂತ್ರಿಕ ದೋಷದಿಂದ ಕೆರೆಗೆ ಬಿದ್ದು ಪತನಗೊಂಡಿದೆ. ಅದೃಷ್ಟವಶಾತ್ ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ…

Read More »
ರಾಜಕೀಯ

ಸಿದ್ದರಾಮಯ್ಯ ಸುಳ್ಳು ಹೇಳುವುದನ್ನು ನಿಲ್ಲಿಸಲಿ – ಸಿ.ಟಿ. ರವಿ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದ ಚರಮಸೀಮೆ ತಲುಪಿದ್ದು, ಜನರ ವಿಶ್ವಾಸವನ್ನು ಸಂಪೂರ್ಣವಾಗಿ ಕಳೆದುಕೊಂಡಿದೆ ಎಂದು ಬಿಜೆಪಿ ನಾಯಕ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ತೀವ್ರ…

Read More »
ರಾಜ್ಯ

ಲ್ಯಾಬ್‌ಗೆ ಹೋದ ಯುವತಿ ಶವವಾಗಿ ಪತ್ತೆ

ಧಾರವಾಡ ಹೊರವಲಯದಲ್ಲಿ ವಿದ್ಯಾರ್ಥಿನಿಯೊಬ್ಬಳನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ.. ತ್ಯೆಯಾದ ಯುವತಿಯನ್ನು ಧಾರವಾಡ ನಗರದ ಗಾಂಧಿಚೌಕ್ ನಿವಾಸಿ ಝಕೀಯಾ (20) ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಮನೆಯಿಂದ…

Read More »
ದೇಶ/ವಿದೇಶ

ಗ್ರೀನ್‌ಲ್ಯಾಂಡ್ ಸಂಘರ್ಷ: ಡೆನ್ಮಾರ್ಕ್‌ಗೆ ಕೆನಡಾ ಬೆಂಬಲ

ದಾವೋಸ್ : ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಿವಾದಾತ್ಮಕ ‘ವಿಸ್ತರಣಾ ಭೂಪಟ’ ಮತ್ತು ಸುಂಕ ನೀತಿಗಳ ವಿರುದ್ಧ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ದಾವೋಸ್‌ನಲ್ಲಿ ನಡೆಯುತ್ತಿರುವ…

Read More »
ರಾಜ್ಯ

ಡ್ಯಾಗರ್​ ನಿಂದ ಬರ್ತ್ ಡೇ ಕೇಕ್ ಕಟ್: ಪೊಲೀಸರಿಂದ ಯುವಕರಿಗಾಗಿ ಶೋಧ

ನೆಲಮಂಗಲ: ಕಾನೂನು ಬಾಹಿರವಾಗಿ ಮಾರಕಾಯುಧಗಳನ್ನು ಪ್ರದರ್ಶಿಸಿ ಸಾರ್ವಜನಿಕರಲ್ಲಿ ಭಯ ಹುಟ್ಟಿಸುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ದಾಬಸ್‌ಪೇಟೆಯಲ್ಲಿ ಯುವಕರ ಗುಂಪೊಂದು ತಲ್ವಾರ್ (ಡ್ರ್ಯಾಗನ್) ಮೂಲಕ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ.…

Read More »
ದೇಶ/ವಿದೇಶ

ಬಾಹ್ಯಾಕಾಶ ಲೋಕದ ‘ಮಹಾಯಾನ’ಕ್ಕೆ ತೆರೆ: ಸುನೀತಾ ವಿಲಿಯಮ್ಸ್ ನಿವೃತ್ತಿ

ನವದೆಹಲಿ: ವಿಶ್ವ ಪ್ರಸಿದ್ಧ ಗಗನಯಾತ್ರಿಗಳಲ್ಲಿ ಒಬ್ಬರಾದ, ಭಾರತೀಯ ಮೂಲದ ಹೆಮ್ಮೆ ಸುನೀತಾ ವಿಲಿಯಮ್ಸ್ ಅವರು ಅಮೆರಿಕದ ಬಾಹ್ಯಾಕಾಶ ಸಂಸ್ಥೆ ‘ನಾಸಾ’ದಿಂದ ನಿವೃತ್ತರಾಗಿದ್ದಾರೆ. 27 ವರ್ಷಗಳ ಕಾಲ ಬಾಹ್ಯಾಕಾಶ…

Read More »
ರಾಜ್ಯ

ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ‘ವಿಕೃತ ಕಾಮಿ’ ಪೊಲೀಸ್ ವಶಕ್ಕೆ

ಬೆಂಗಳೂರು: ರಾಜಧಾನಿಯ ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯರ ಒಳ ಉಡುಪುಗಳನ್ನು ಕಳ್ಳತನ ಮಾಡುತ್ತಿದ್ದ ವಿಕೃತ ಮನಸ್ಥಿತಿಯ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಅಮಲ್ (23)…

Read More »
Top News

ಬೆಳಗಾವಿ ಗಡಿ ಸಮರ: ಇಂದು ಸುಪ್ರೀಂ ಕೋರ್ಟ್‌ನಲ್ಲಿ ಮಹತ್ವದ ವಿಚಾರಣೆ

ಬೆಳಗಾವಿ: ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಗಡಿ ವಿವಾದವು ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಿರ್ಣಾಯಕ ಘಟ್ಟಕ್ಕೆ ತಲುಪಲಿದ್ದು, ಬೆಳಗಾವಿ ಸೇರಿದಂತೆ ಕರ್ನಾಟಕದ 865 ಗ್ರಾಮಗಳು ತನಗೆ ಸೇರಬೇಕು…

Read More »
ರಾಜಕೀಯ

ಅಲ್ಪಸಂಖ್ಯಾತ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಯೇ ಸರ್ಕಾರದ ಮೊದಲ ಆದ್ಯತೆ: ಜಮೀರ್ ಅಹ್ಮದ್

ಗದಗ: ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದ ಮಕ್ಕಳ ಶೈಕ್ಷಣಿಕ ಏಳಿಗೆಗೆ ಪಣತೊಟ್ಟಿದ್ದು, ಗುಣಮಟ್ಟದ ಶಿಕ್ಷಣ ಒದಗಿಸುವುದೇ ನಮ್ಮ ಸರ್ಕಾರದ ಪ್ರಮುಖ ಆದ್ಯತೆಯಾಗಿದೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ…

Read More »
ರಾಜ್ಯ

ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ವಕೀಲ ನರೇಶ್ ಕುಮಾರ್ ದೂರು

ಡಿಜಿಪಿ ಸಮವಸ್ತ್ರದಲ್ಲಿರುವಾಗಲೇ, ಸರಕಾರಿ ಕಚೇರಿಯನ್ನೇ ದುರ್ಬಳಕೆ ಮಾಡಿ ಮಹಿಳೆ ಜೊತೆ ಸರಸವಾಡ್ತಿರುವ ವಿಡಿಯೋ ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲೆಡೆ ವೈರಲ್ ಆದ ಹಿನ್ನೆಲೆ ಅಮಾನತುಗೊಳಿಸಲಾಗಿದೆ. ಬೆಂಗಳೂರು: ಡಿಜಿಪಿ…

Read More »
ದೇಶ/ವಿದೇಶ

ಬಿಜೆಪಿ ನೂತನ ಸಾರಥಿ ನಿತಿನ್ ನಬಿನ್‌ಗೆ ‘Z’ ಶ್ರೇಣಿಯ ಭದ್ರತೆ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ನಿತಿನ್ ನಬಿನ್ ಅವರಿಗೆ ಕೇಂದ್ರ ಸರ್ಕಾರವು ಅತ್ಯುನ್ನತ ದರ್ಜೆಯ ‘Z’ ಶ್ರೇಣಿಯ ವಿಐಪಿ ಭದ್ರತೆಯನ್ನು ಒದಗಿಸಿದೆ. ಕೇಂದ್ರ ಮೀಸಲು…

Read More »
ಲೈಫ್ ಸ್ಟೈಲ್

ಹುಟ್ಟಿದ ಮಗು ಮೊದಲು ಅಳುವುದೇಕೆ? ನಗುವುದೇಕೆ ಸಾಧ್ಯವಿಲ್ಲ? ಇದರ ಹಿಂದಿನ ವಿಜ್ಞಾನ ಇಲ್ಲಿದೆ!

ಹೊಸ ಜೀವ ಭೂಮಿಗೆ ಬಂದಾಗ ಕೇಳಿಬರುವ ಆ ಮೊದಲ ಅಳುವಿನ ಧ್ವನಿ ಹೆತ್ತವರಿಗೆ ನೆಮ್ಮದಿ ಮತ್ತು ಸಂತೋಷ ತರುತ್ತದೆ. ಆದರೆ ನೀವು ಎಂದಾದರೂ ಯೋಚಿಸಿದ್ದೀರಾ? ಮಗು ಹುಟ್ಟಿದ…

Read More »
ಲೈಫ್ ಸ್ಟೈಲ್

ನಮ್ಮ ಹೊಟ್ಟೆಯಲ್ಲೂ ಒಂದು ಮೆದುಳು ಇದೆಯೇ?

ನಾವು ಯಾವುದನ್ನಾದರೂ ಯೋಚಿಸಬೇಕಾದರೆ ನಮ್ಮ ಮೆದುಳನ್ನು ಬಳಸುತ್ತೇವೆ ಅಂತ ನಮಗೆಲ್ಲಾ ಗೊತ್ತು. ಆದರೆ ನಿಮಗೆ ಗೊತ್ತಾ? ನಮ್ಮ ದೇಹದಲ್ಲಿ ತಲೆಯಲ್ಲಿರೋ ಮೆದುಳಲ್ಲದೆ, ಹೊಟ್ಟೆಯೊಳಗೂ ಒಂದು ಮೆದುಳು ಇದೆ.…

Read More »
ರಾಜಕೀಯ

ಅಧಿಕಾರ ಯಾರಿಗೂ ಸುಲಭವಾಗಿ ಬರಲ್ಲ, ಡಿಕೆಶಿ ಪಕ್ಷದ ಶಿಸ್ತಿನ ಸಿಪಾಯಿ: ಡಿ.ಕೆ. ಸುರೇಶ್

ಬೆಂಗಳೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮೊದಲಿನಿಂದಲೂ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದಾರೆ. ಪಕ್ಷ ಹಾಗೂ ಶಾಸಕರ ಹಿತದೃಷ್ಟಿಯಿಂದ ಎಲ್ಲವನ್ನೂ ತಾಳ್ಮೆಯಿಂದ ನಿಭಾಯಿಸುತ್ತಿದ್ದಾರೆ ಎಂದು ಮಾಜಿ ಸಂಸದ…

Read More »
ಮಳೆ

ಪವಿತ್ರ ಗೌಡಗೆ ಹೈಕೋರ್ಟ್ ಬಿಗ್ ಶಾಕ್: ರದ್ದಾಯ್ತು ಮನೆಯೂಟದ ಭಾಗ್ಯ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪವಿತ್ರ ಗೌಡ ಮತ್ತು ಇಬ್ಬರು ಆರೋಪಿಗಳಿಗೆ ಸಿಕ್ಕಿದ್ದ ‘ಮನೆಯೂಟ’ದ ಸವಲತ್ತಿಗೆ ಕರ್ನಾಟಕ ಹೈಕೋರ್ಟ್ ಬ್ರೇಕ್ ಹಾಕಿದೆ. ಕೆಳಹಂತದ ನ್ಯಾಯಾಲಯ…

Read More »
ರಾಜ್ಯ

ನಾಳೆ ಶಿವಕುಮಾರ ಶ್ರೀಗಳ 7ನೇ ಪುಣ್ಯ ಸಂಸ್ಮರಣೋತ್ಸವ: ಉಪರಾಷ್ಟ್ರಪತಿ ಭಾಗಿ

ತುಮಕೂರು: ಅಕ್ಷರ ದಾಸೋಹ ಮತ್ತು ಅನ್ನ ದಾಸೋಹದ ಮೂಲಕ ಲಕ್ಷಾಂತರ ಬಡ ಮಕ್ಕಳ ಬಾಳಿಗೆ ಬೆಳಕಾಗಿದ್ದ ಸಿದ್ದಗಂಗಾ ಮಠದ ಶಿವೈಕ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮಿಗಳ 7ನೇ…

Read More »
ರಾಜ್ಯ

ಉಡುಪಿ ಶ್ರೀಕೃಷ್ಣ ಮಠದಲ್ಲಿ ಇನ್ಮುಂದೆ ವಸ್ತ್ರಸಂಹಿತೆ ಕಡ್ಡಾಯ: ಮಾಡರ್ನ್ ಡ್ರಸ್​​​​ಗೆ ಬ್ರೇಕ್

ಉಡುಪಿ: ಪ್ರಸಿದ್ದ ಉಡುಪಿ ಶ್ರೀಕೃಷ್ಣ ಮಠಕ್ಕೆ ಬರುವ ಭಕ್ತಾದಿಗಳಿಗೆ ಮಠದ ಆಡಳಿತ ಮಂಡಳಿ ಹೊಸ ವಸ್ತ್ರಸಂಹಿತೆಯನ್ನು ಜಾರಿಗೊಳಿಸಿದೆ. ಮಠದ ಪಾವಿತ್ರ್ಯತೆಯನ್ನು ಕಾಪಾಡುವ ನಿಟ್ಟಿನಲ್ಲಿ ಸಾಂಪ್ರದಾಯಿಕ ಉಡುಗೆಯನ್ನು ಕಡ್ಡಾಯಗೊಳಿಸಿ…

Read More »
ರಾಜ್ಯ

ಸುತ್ತೂರು ಜಾತ್ರೆಯಲ್ಲಿ ಮಲಗಿದ್ದ ಭಕ್ತರ ಮೇಲೆ ಹರಿದ ಕಾರು, ಓರ್ವ ಭಕ್ತ ಸಾವು

ಮೈಸೂರು: ಪ್ರಸಿದ್ಧ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದ್ದು, ಗದ್ದಿಗೆ ಬಳಿ ಮಲಗಿದ್ದ ಭಕ್ತರ ಮೇಲೆ ಅಪರಿಚಿತ ಕಾರು ಹರಿದು ಓರ್ವ ಭಕ್ತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.…

Read More »
ರಾಜಕೀಯ

ಶಾಸಕಿ ಮನೆಗೇ ಬಂದು ಅಕ್ರಮ ಮರಳು ದಂಧೆಕೋರರಿಂದ ಬೆದರಿಕೆ

ರಾಯಚೂರು: ಜಿಲ್ಲೆಯಲ್ಲಿ ಅಕ್ರಮ ಮರಳು ದಂಧೆಕೋರರ ಅಟ್ಟಹಾಸ ಮಿತಿಮೀರಿದ್ದು, ದೇವದುರ್ಗ ಕ್ಷೇತ್ರದ ಶಾಸಕಿ ಕರೆಮ್ಮ ಜಿ. ನಾಯಕ್ ಅವರ ಮನೆಗೇ ನುಗ್ಗಿ ಮರಳು ದಂಧೆಕೋರರು ಬೆದರಿಕೆ ಹಾಕಿದ್ದಾರೆ…

Read More »
ರಾಜ್ಯ

ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಕಂಟೇನರ್‌ಗೆ ಡಿಕ್ಕಿ, ಯುವಕ ಸಾವು

ಚಿಕ್ಕಬಳ್ಳಾಪುರ: ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ಹಾಗೂ ಕಂಟೇನರ್ ಲಾರಿ ನಡುವೆ ಭೀಕರ ಅಪಘಾತದಲ್ಲಿ ಓರ್ವ ಯುವಕ ಸಾವನ್ನಪ್ಪಿದ್ದು, 11 ಮಂದಿ ಗಾಯಗೊಂಡಿರುವ…

Read More »
ರಾಜ್ಯ

ರಾಸಲೀಲೆ ವಿಡಿಯೋ ವೈರಲ್: ರಾಮಚಂದ್ರರಾವ್ ಅಮಾನತುಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ಜಿಪಿ ರಾಮಚಂದ್ರರಾವ್ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಠಿಣ ಕ್ರಮಕ್ಕೆ ಮುಂದಾಗಿರುವ ರಾಜ್ಯ ಸರ್ಕಾರ ನಾಗರಿಕ ಹಕ್ಕು…

Read More »
ರಾಜ್ಯ

ರಾಮಚಂದ್ರ ರಾವ್ ವಿಡಿಯೋ ಪ್ರಕರಣ : AI ಸೃಷ್ಟಿಸಿದ ಷಡ್ಯಂತ್ರ ಎಂದ ಅಧಿಕಾರಿ

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅವರದ್ದು ಎನ್ನಲಾದ ಖಾಸಗಿ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಅಧಿಕಾರಿ ಈಗ ತಮ್ಮ ಮೇಲಿನ ಆರೋಪಗಳನ್ನು ತಳ್ಳಿಹಾಕಿದ್ದಾರೆ.…

Read More »
Top News

ನಾನು ತಪ್ಪು ಮಾಡಿಲ್ಲ, ಇದು ನನ್ನ ತೇಜೋವಧೆಯ ಕುತಂತ್ರ: ಆಡಿಯೋ ಬಾಂಬ್‌ಗೆ ತಿಮ್ಮಾಪುರ ಸ್ಪಷ್ಟನೆ

ಬಾಗಲಕೋಟೆ: ಅಬಕಾರಿ ಇಲಾಖೆಯಲ್ಲಿ ಸಿಎಲ್‌-7 ಪರವಾನಗಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪದ ಆಡಿಯೋ ವೈರಲ್ ಆಗಿರುವ ಬೆನ್ನಲ್ಲೇ, ಅಬಕಾರಿ ಸಚಿವ ಆರ್. ಬಿ. ತಿಮ್ಮಾಪುರ…

Read More »
ರಾಜ್ಯ

ಖಾಸಗಿ ಹೋಟೆಲ್​​​ನಲ್ಲಿ RFO ಅಧಿಕಾರಿ ನಿಗೂಢ ಸಾವು: ಸ್ನೇಹಿತ ನಾಪತ್ತೆ

ಮೈಸೂರು: ಖಾಸಗಿ ಹೋಟೆಲ್​​ವೊಂದರಲ್ಲಿ ಆರ್​​ಎಫ್​​​​​ಒ ಅಧಿಕಾರಿ ಶವವಾಗಿ ಪತ್ತೆ ಆಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.. ಮೃತನನ್ನು ಟಿ ನರಸೀಪುರ ಆರ್​ಎಫ್​ಒ ಕಾಂತರಾಜ್ ಚೌಹಾಣ್​​ ಎಂದು ತಿಳಿದುಬಂದಿದೆ. ಸದ್ಯ…

Read More »
ದೇಶ/ವಿದೇಶ

ಹಳೆಯ ಪೀಳಿಗೆ ದೂರ ಸರಿಯಲಿ, ಯುವಕರಿಗೆ ನಾಯಕತ್ವ ಬಿಟ್ಟುಕೊಡಿ- ನಿತಿನ್ ಗಡ್ಕರಿ

ನಾಗ್ಪುರ: ನೇರ ನುಡಿಗೆ ಹೆಸರಾಗಿರುವ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಮತ್ತೊಮ್ಮೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. “ಹಳೆಯ ಪೀಳಿಗೆಯವರು ನಾಯಕತ್ವದ ಜವಾಬ್ದಾರಿಯನ್ನು…

Read More »
ರಾಜ್ಯ

ಹುಲಿ ದಾಳಿಗೆ ಹಸು ಬಲಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ರೈತ

ಮಡಿಕೇರಿ: ಕೊಡಗು ಜಿಲ್ಲೆಯ ನಲ್ಲೂರು ಗ್ರಾಮದಲ್ಲಿ ಹುಲಿಯ ಅಟ್ಟಹಾಸ ಮೆರೆದಿದೆ. ಜಾನುವಾರುಗಳನ್ನು ಮೇಯಿಸಲು ಕರೆದೊಯ್ಯುತ್ತಿದ್ದ ರೈತನ ಮೇಲೆ ಹುಲಿ ದಾಳಿ ನಡೆಸಿದ್ದು, ಹಸು ಮೃತಪಟ್ಟಿದೆ. ಅದೃಷ್ಟವಶಾತ್ ರೈತ…

Read More »
ಸಿನಿಮಾ

ಬೋಲ್ಡ್ ಲುಕ್ + ಸ್ಮೈಲ್ = ರಕುಲ್ ಪ್ರೀತ್ ಸಿಂಗ್ ಮ್ಯಾಜಿಕ್..!

ಸ್ಟೈಲಿಶ್ ಲುಕ್‌ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿರುವ ರಕುಲ್ ಪ್ರೀತ್ ಸಿಂಗ್ ತಮ್ಮ ಗ್ಲಾಮರ್‌ನಿಂದ ಮತ್ತೆ ಎಲ್ಲರ ಗಮನ ಸೆಳೆದಿದ್ದಾರೆ. ಫ್ಯಾಷನ್‌ಬಲ್ ಔಟ್‌ಫಿಟ್, ಪರಿಪೂರ್ಣ ಫಿಟ್ ಮತ್ತು…

Read More »
ಸುದ್ದಿ

ಖೈದಿಗಳಿಗೆ ಸರ್ಕಾರದಿಂದ ಸಿಹಿಸುದ್ದಿ..!

ಜೈಲಿನಲ್ಲಿರುವ ಖೈದಿಗಳಿಗೆ ಸರ್ಕಾರ ಗುಡ್​​ನ್ಯೂಸ್ ಕೊಟ್ಟಿದೆ​.. ಅಂಬೇಡ್ಕರ್ ಜಯಂತಿಯಂದು ಖೈದಿಗಳಿಗೆ ಸಿಹಿ ನೀಡಲು ಹಂಚಿಕೆಗೆ ಸರ್ಕಾರ ಆದೇಶ ಹೊರಡಿಸಿದೆ..ಅಂಬೇಡ್ಕರ್ ಜಯಂತಿ ಅಷ್ಟೇ ಅಲ್ಲದೇ ಬುದ್ದ ಪೂರ್ಣಿಮೆ ಪ್ರಯುಕ್ತ…

Read More »
ರಾಜ್ಯ

ರಾಜ್ಯದ ಜನರಿಗೆ KERC ಶಾಕ್​​..!

ರಾಜ್ಯದ ಜನರಿಗೆ ಸರ್ಕಾರ ಶಾಕ್​ ಮೇಲೆ ಶಾಕ್​ ಕೊಡ್ತಿದೆ..ಇದರ ಬೆನ್ನಲ್ಲೆ ಸರ್ಕಾರ ಜನರಿಗೆ ಕರೆಂಟ್​ ಶಾಕ್​​ ಕೊಟ್ಟಿದೆ.. ಈಗಾಗಲೇ ಬೆಲೆ ಏರಿಕೆಯ ಹೊಡೆತದಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ…

Read More »
Top News

ಗೃಹಲಕ್ಷ್ಮಿಯರಿಗೆ ಇನ್ಮುಂದೆ 4000 ಸಿಗುತ್ತೆ..?

ಗೃಹ ಲಕ್ಷ್ಮಿ ಯೋಜನೆಯಿಂದ ಏನಾಗುತ್ತೆ ಎಂದು ಪ್ರಶ್ನೆ ಕೇಳೋರಿಗೆ ಕಾಂಗ್ರೆಸ್​ ಎಂಎಲ್​ಎ ಮುಟ್ಟಿ ನೋಡಿಕೊಳ್ಳುವಂತೆ ಉತ್ತರಿಸಿದ್ದಾರೆ. ಬಡವರಿಗೆ ಪ್ರತಿವರ್ಷ 24,000 ಕೊಟ್ಟರೆ ಅವರ ಬದುಕಿನಲ್ಲಿ ಬದಲಾವಣೆ ಬರುತ್ತೆ…

Read More »
ರಾಜಕೀಯ

ರನ್ಯಾ ರಾವ್ ಪ್ರಕರಣದಲ್ಲಿ ಸಚಿವರು ಭಾಗಿಯಾಗಿದ್ದರೆ ಸಿಬಿಐ ಬಯಲಿಗೆಳೆಯುತ್ತಾರೆ; ಗೃಹಸಚಿವ ಜಿ. ಪರಮೇಶ್ವರ

ಬೆಂಗಳೂರು:  ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಕೇಸ್ ಕನ್ನಡಿಗರು ಅಂದುಕೊಳ್ಳುವಷ್ಟು ಸುಲಭವಾಗಿಲ್ಲ. ಈ ಬಗ್ಗೆ ಸದನದಲ್ಲಿ ಚರ್ಚೆಗೆ ಬಂದಾಗ ಉತ್ತರ ನೀಡಿದ ಗೃಹಸಚಿವ ಜಿ.ಪರಮೇಶ್ವರ್ ರನ್ಯಾರಾವ್…

Read More »
ರಾಜಕೀಯ

ಡಿಕೆಶಿ ಕೆಂಪೇಗೌಡ್ರು ಕಟ್ಟಿದ ಬೆಂಗಳೂರನ್ನು ಛಿದ್ರ ಛಿದ್ರ ಮಾಡ್ತಿದ್ದಾರೆ; ಆರ್ ಅಶೋಕ್ ಆರೋಪ

ಬೆಂಗಳೂರು: ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ ಕುರಿತು ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್, ಡಿ.ಕೆ.ಶಿವಕುಮಾರ್ ಅವರ ತಂದೆ ಕೆಂಪೇಗೌಡ, ಅವರ ತಂದೆಯ ಬಗ್ಗೆ…

Read More »
Top News

ಕೊಪ್ಪಳ ಅತ್ಯಾಚಾರ ಪ್ರಕರಣ; ಮೂರನೇ ಆರೋಪಿ ನ್ಯಾಯಾಂಗ ಬಂಧನಕ್ಕೆ

ಕೊಪ್ಪಳ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿ ಶರಣಬಸವನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸ್​ಪಿ ಡಾ.ರಾಮ್‌ ಎಲ್. ಅರಸಿದ್ಧಿ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ…

Read More »
Top News

ಪುಣ್ಯಕ್ಷೇತ್ರ ನದಿ ತೀರದಲ್ಲಿ ಶಾಂಪೂ, ಸೋಪು ನಿಷೇಧಿಸಿ; ಸಚಿವ ಈಶ್ವರ್ ಖಂಡ್ರೆ

ಕರ್ನಾಟಕದ ಎಲ್ಲ ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ ಶಾಂಪು, ಸೋಪುಗಳ ಮಾರಾಟ ನಿಷೇಧಿಸಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶ ಹೊರಡಿಸಿದೆ. ಪುಣ್ಯ ಕ್ಷೇತ್ರಗಳ ನದಿ ತೀರದಲ್ಲಿ…

Read More »
ರಾಜ್ಯ

ರಶ್ಮಿಕಾಗೆ ಭದ್ರತೆ ನೀಡಿ; ಕೇಂದ್ರಕ್ಕೆ ಕೊಡವ ಸಮುದಾಯ ಮನವಿ

ನಟಿ ರಶ್ಮಿಕಾ ಮಂದಣ್ಣಗೆ ಭದ್ರತೆ ನೀಡಬೇಕೆಂದು ಕೊಡವ ನ್ಯಾಷನಲ್ ಸಂಘಟನೆ ಅಧ್ಯಕ್ಷ ನಂದಿನೆರವಂಡ ನಾಚಪ್ಪ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಈ ಹಿಂದೆ ಶಾಸಕ ರವಿಕುಮಾರ್ ಗಣಿಗ…

Read More »
ರಾಜ್ಯ

ಬೆಳ್​​ಬೆಳಗ್ಗೆ APMC ಮಾರುಕಟ್ಟೆಗೆ ಉಪಲೋಕಾಯುಕ್ತ ದಾಳಿ

ಕೋಲಾರ: ನಗರದ ಎಪಿಎಂಸಿ ಮಾರುಕಟ್ಟೆಗೆ ಉಪಲೋಕಾಯುಕ್ತ ನ್ಯಾ. ಬಿ ವೀರಪ್ಪ ಸೋಮವಾರ ಬೆಳಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಯೋಗ್ಯ ಬೆಲೆ ಸಿಗುತ್ತಿಲ್ಲ…

Read More »
Top News

ಸಿಎಂ ಸಿದ್ದರಾಮಯ್ಯ ಆಶೀರ್ವಾದ ಪಡೆದ ತೇಜಸ್ವಿ ಸೂರ್ಯ

ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮೊನ್ನೆಯಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ತೇಜಸ್ವಿ ಸೂರ್ಯ, ಶಿವಶ್ರೀ ಆರತಕ್ಷತೆ ಅದ್ದೂರಿಯಾಗಿ ನಡೆಯಿತು.…

Read More »
Top News

ಉಪರಾಷ್ಟ್ರಪತಿ ಏಮ್ಸ್​ಗೆ ದಾಖಲು; ಆಸ್ಪತ್ರೆಗೆ ತೆರಳಿ ಆರೋಗ್ಯ ವಿಚಾರಿಸಿದ ಪ್ರಧಾನಿ

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನ್​ಖರ್ ಅವರಿಗೆ ಇಂದು ಬೆಳಗಿನ ಜಾವ ಎದೆಗೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.  ಸದ್ಯ ಅವರನ್ನು ಕ್ರಿಟಿಕಲ್ ಕೇರ್ ಯೂನಿಟ್​ನಲ್ಲಿ ಇರಿಸಲಾಗಿದ್ದು,…

Read More »
ರಾಜಕೀಯ

ಐಶ್ವರ್ಯ ಗೌಡ ವಂಚನೆ ಕೇಸ್; ವಿನಯ್ ಕುಲಕರ್ಣಿಗೆ ಮುಳುವಾಗುತ್ತಾ ಕಾರು ಚಾಲಕನ ಹೇಳಿಕೆ

ಬೆಂಗಳೂರು: ಐಶ್ವರ್ಯ ಗೌಡ ವಂಚನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಡಿ ಕೆ ಸುರೇಶ್  ತಂಗಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ವಂಚನೆ ಮಾಡಿದ್ದಾರೆ ಎನ್ನಲಾದ ಪ್ರಕರಣ…

Read More »
ರಾಜ್ಯ

ಪಾಳುಬಿದ್ದ ಕಟ್ಟಡ ಕುಸಿತ; ನಾಲ್ವರು ಮಹಿಳೆಯರು ಸಾವು

ಹಾಸನ: ಪಾಳು ಬಿದ್ದಿದ್ದ ಕಟ್ಟಡವೊಂದು ಕುಸಿದು ಬಿದ್ದು, 4 ಮಂದಿ ಬೀದಿ ಬದಿ ವ್ಯಾಪಾರಿ ಮಹಿಳೆಯರು ಸಾವನ್ನಪ್ಪಿರುವ ದುರ್ಘಟನೆ ಜಿಲ್ಲೆಯ ಬೇಲೂರು ಪಟ್ಟಣದಲ್ಲಿ ನಡೆದಿದೆ. ಈ ಮಹಿಳೆಯರು…

Read More »
Top News

ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ; ಸಿಎಂ ಸಿದ್ದರಾಮಯ್ಯ

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಣಾಪುರದಲ್ಲಿ ವಿದೇಶಿ ಮಹಿಳೆ ಮೇಲೆ ನಡೆದ ಹಲ್ಲೆ ಮತ್ತು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…

Read More »
ರಾಜ್ಯ

ಮ್ಯಾರಾಥಾನ್ ಓಟಕ್ಕೆ ಐಜಿಪಿ ಬಿ.ಆರ್.ರವಿಕಾಂತೇಗೌಡ ಚಾಲನೆ

ದಾವಣಗೆರೆ: ಮಂಜು ಮುಸುಕಿನೊಳಗೆ 5KM ಮತ್ತು 10KM ಮ್ಯಾರಥಾನ್ ಓಟದಲ್ಲಿ ಪೊಲೀಸರೊಂದಿಗೆ ನಾಗರಿಕರು ಅತ್ಯುತ್ಸಾಹದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಜಿಲ್ಲಾ ಪೊಲೀಸ್ ವತಿಯಿಂದ ಎರಡನೇ ಬಾರಿಗೆ…

Read More »
Top News

ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಹೊರ ಬರ್ತಾರೆ; ಸೂರಜ್ ರೇವಣ್ಣ

ಹಾಸನ: ಅತ್ಯಾಚರ ಕೇಸ್​ನಲ್ಲಿ ಸದ್ಯ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಕುರಿತು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಹೊಳೆನರಸೀಪುರ ತಾಲೂಕಿನ ಚಾಕೇನಗಳ್ಳಿಕಟ್ಟೆ…

Read More »
Top News

ಉಪರಾಷ್ಟ್ರಪತಿ ಜಗದೀಪ್ ಧನ್​ಖರ್​ಗೆ ಎದೆನೋವು; ಏಮ್ಸ್ ಆಸ್ಪತ್ರೆಗೆ ದಾಖಲು

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್​ ಧನ್​ಖರ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು, ದೆಹಲಿಯ ಏಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರನ್ನು ಬೆಳಗಿನ ಜಾವ 2 ಗಂಟೆ ಸುಮಾರಿಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು…

Read More »
ರಾಜ್ಯ

ನಿಗೂಢವಾಗಿ ಪತ್ತೆಯಾಗಿದ್ದ ವಿದ್ಯಾರ್ಥಿ ದಿಗಂತ್ ಪತ್ತೆ!

ಬಂಟ್ವಾಳ: ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.ವಿದ್ಯಾರ್ಥಿ ದಿಗಂತ್ ಸುಮಾರು 10 ದಿನದ ಬಳಿಕ ಇಂದು ಉಡುಪಿಯಲ್ಲಿ ಪತ್ತೆಯಾಗಿದ್ದಾನೆ ಎಂದು…

Read More »
Top News

ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್; ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ?

ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯೆ 16ನೇ ಬಜೆಟ್ ಮಂಡಿಸಲಿದ್ದಾರೆ.  ಬಜೆಟ್ ನಲ್ಲಿ ಸಿಎಂ ಯಾವ್ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಕೊಟ್ಟಿದ್ದಾರೆ ಅನ್ನೋ ಸಂಪೂರ್ಣ ಮಾಹಿತಿ ಇಲ್ಲಿದೆ.…

Read More »
Top News

ಸಿಎಂ ಸಿದ್ದರಾಮಯ್ಯ ಬಜೆಟ್ ಪ್ರಮುಖ ಘೋಷಣೆಗಳ್ಯಾವವು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್

ಸಿಎಂ ಸಿದ್ದರಾಮಯ್ಯ ಅವರು ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದಾರೆ. ಇನ್ನು ಸಿಎಂ ಸಿದ್ದರಾಮಯ್ಯ ರಾಜ್ಯದ ಹಲವಾರು ಇಲಾಖೆಗಳಿಗೆ ಭರಪೂರ ಕೊಡುಗೆ ನೀಡಿದ್ದಾರೆ. ಬಜೆಟ್ ಏನೆಲ್ಲಾ ಪ್ರಮುಖ…

Read More »
ರಾಜಕೀಯ

ನಮ್ಮ ಜನಸಂಖ್ಯೆ ಪ್ರಕಾರ 60 ಸಾವಿರ ಕೋಟಿ ಕೊಡಬೇಕಿತ್ತು; ಸಚಿವ ಜಮೀರ್ ಅಹ್ಮದ್ ಖಾನ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡಿಸಿದ್ದಾರೆ. ಸಮಪಾಲು, ಸಮಬಾಳು ಎಂಬಂತೆ ಸಿಎಂ ಸಿದ್ದರಾಮಯ್ಯ ಅವರು ಎಲ್ಲ ಸಮುದಾಯಕ್ಕೂ ಬಜೆಟ್ ನಲ್ಲಿ ನ್ಯಾಯ ಒದಗಿಸಿದ್ದಾರೆ ಎಂದು ಕಾಂಗ್ರೆಸ್…

Read More »
ರಾಜಕೀಯ

ಸಿಎಂ ಸಿದ್ದರಾಮಯ್ಯ ಮಂಡಿಸಿದ್ದು ಕರ್ನಾಟಕ ಬಜೆಟ್ಟಾ? ಪಾಕಿಸ್ತಾನ ಬಜೆಟ್ಟಾ? ; ಶಾಸಕ ಯತ್ನಾಳ್ ಪ್ರಶ್ನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಪಾಕಿಸ್ತಾನದ ಬಜೆಟ್ಟಾ ಅಥವಾ ಕರ್ನಾಟಕದ ಬಜೆಟ್ಟಾ ಎಂದು ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಪ್ರಶ್ನಿಸಿದ್ದಾರೆ. ಈ ಕುರಿತು ಮಾತನಾಡಿದ…

Read More »
ರಾಜಕೀಯ

ಸಿಎಂ ಪತ್ನಿಗೆ ಬಿಗ್ ರಿಲೀಫ್; ಇ.ಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್

ಹುಬ್ಬಳ್ಳಿ: ಮುಡಾ ಅಕ್ರಮ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಇಡಿ ಸಮನ್ಸ್ ರದ್ದುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ಸಚಿವ ಬೈರತಿ ಸುರೇಶ್ ಅರ್ಜಿಯ…

Read More »
ರಾಜಕೀಯ

ಕಟ್ಟಡ ಕಾರ್ಮಿಕರ ನೋವುಗಳಿಗೆ ಮಿಡಿದ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್​​ ಇದಾಗಿದ್ದು.2025-2026ನೇ ಸಾಲಿನ ಆಯವ್ಯಯವನ್ನು ಸಿಎಂ ಸಿದ್ದರಾಮಯ್ಯ ಅವರು ಮಂಡನೆ ಮಾಡುತ್ತಿದ್ದಾರೆ.ಮುಂಗಡ ಪತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾರ್ಮಿಕರು,…

Read More »
ರಾಜಕೀಯ

ಸಿದ್ದರಾಮಯ್ಯ ಬಜೆಟ್ ಬೋಗಸ್ ಎಂದ ಆಪ್ ನಾಯಕ ಮುಖ್ಯಮಂತ್ರಿ ಚಂದ್ರು

ಬೆಂಗಳೂರು:  ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಂಡಿಸಿರುವ ಬಜೆಟ್ ನಲ್ಲಿ ಪಂಚ ಗ್ಯಾರಂಟಿಗಳ ಖರ್ಚಿನ ನಿಖರ ಮೊತ್ತವೇ ಸರಕಾರಕ್ಕೆ ಗೊತ್ತಿಲ್ಲದಂತಾಗಿದೆ ಎಂದು  ಎಎಪಿ ನಾಯಕ ಮುಖ್ಯಮಂತ್ರಿ…

Read More »
Freedom TV

ಅಲ್ಪಸಂಖ್ಯಾತರಿಗೆ ಗುಡ್​ ನ್ಯೂಸ್​..!

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಜೆಟ್ ಮಂಡಿಸಿದರು. ರಾಜ್ಯದ ಸರ್ವತೋಮುಖ ಅಭಿವೃದ್ಧಿಯ ಮುನ್ನೋಟದೊಂದಿಗೆ ಸಿದ್ಧಪಡಿಸಿರುವ ನಮ್ಮ ಈ ಬಜೆಟನ್ನು ಸಮಸ್ತ ಕನ್ನಡಿಗರಿಗೆ ಅರ್ಪಿಸುತ್ತಿದ್ದೇನೆ. ನಾನು ಮಂಡಿಸುತ್ತಿರುವ ಈ…

Read More »
Top News

ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್; ಬೆಂಗಳೂರಿಗೆ ಸಿಕ್ಕಿದ್ದೇನು?

ಸಿಎಂ ಸಿದ್ದರಾಮಯ್ಯ 2025-26 ಸಾಲಿನ ರಾಜ್ಯ ಬಜೆಟ್ ಮಂಡಿಸಿದ್ದು, ಬೆಂಗಳೂರಿಗೆ ಭರಪೂರ ಅನುದಾನ ಘೋಷಿಸಿದ್ದಾರೆ, ಹಾಗಿದ್ರೇ ಸಿಎಂ ದಾಖಲೆಯೆ 16ನೇ ಬಜೆಟ್​ನಲ್ಲಿ ಬೆಂಗಳೂರಿಗೆ ಏನೆಲ್ಲಾ ಅನುದಾನಗಳು ಸಿಕ್ಕಿವೆ…

Read More »
Top News

500 ಹೊಸ ಪಬ್ಲಿಕ್ ಶಾಲೆಗಳ ಆರಂಭ; ಬಜೆಟ್​ನಲ್ಲಿ ಸಿಎಂ ಘೋಷಣೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ದಾಖಲೆಯ 16ನೇ ಬಜೆಟ್‌ನಲ್ಲಿ 500 ಹೊಸ ಪಬ್ಲಿಕ್ ಶಾಲೆಗಳ ಆರಂಭಿಸುವುದಾಗಿ ಘೋಷಿಸಿದ್ದಾರೆ. 100 ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸ್ಥಾಪನೆ ಜೊತೆಗೆ…

Read More »
Top News

ತಾಯಿ ಮರಣ ಪ್ರಮಾಣ ಶೂನ್ಯಗೊಳಿಸಲು ಒತ್ತು..!

ಬೆಂಗಳೂರು: ಸಿಎಂ ಸಿದ್ದರಾಮಯ್ಯ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಿ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಅಭಿಯಾನ ರೂಪದಲ್ಲಿ ಕ್ರಮ ಕೈಗೊಳ್ಳಲು 320 ಕೋಟಿ…

Read More »
Top News

ರಿಟೈರ್ಡ್ ಟೈಮಲ್ಲಿ ಲೂಟಿ – ಲೋಕ ಬಲೆಗೆ ಚೀಫ್ ಇಂಜಿನಿಯರ್

ಕಲಬುರಗಿ: ಈ ತಿಂಗಳು ನಿವೃತ್ತಿಯಾಗುತ್ತಿರುವ ರಾಜ್ಯ ಹೆದ್ದಾರೆ ಅಭಿವೃದ್ಧಿ ಯೋಜನಾಧಿಕಾರಿ ಜಗನ್ನಾಥ ಹಲಿಂಗೆ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದೆ. ಕಲಬುರಗಿ ಲೋಕೋಪಯೋಗಿ ವಿಭಾಗದ ಚೀಫ್ ಇಂಜಿನಿಯರಾಗಿದ್ದ…

Read More »
ರಾಜಕೀಯ

ಮೀನುಗಾರರಿಗೆ ಭರ್ಜರಿ ಗಿಫ್ಟ್​​ ಸಿಎಂ ಸಿದ್ದು..!!

ಮೀನುಗಾರಿಕೆಗೆ ಸಂಬಂಧಿಸಿದ ರಸ್ತೆಗಳ ಅಭಿವೃದ್ಧಿಗೆ ₹30 ಕೋಟಿ ಮೀಸಲಿಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀನುಗಾರರು 4 ಚಕ್ರ ವಾಹನ ಖರೀದಿಸಲು ₹3 ಲಕ್ಷ ಸಹಾಯಧನ…

Read More »
Top News

ಬರೋಬ್ಬರಿ 3 ಗಂಟೆ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ತಮ್ಮ ದಾಖಲೆಯ 16ನೇ ಬಜೆಟ್ ಮಂಡಿಸಿದ್ದು, ಇದರೊಂದಿಗೆ ಮತ್ತೊಂದು ದಾಖಲೆಯನ್ನು ಬರೆದಿದ್ದಾರೆ. ಸುದೀರ್ಘ ಮೂರುವರೆ ಗಂಟೆಗಳ ಕಾಲ ಅವರು ಬಜೆಟ್‌ ಭಾಷಣ ಮಾಡಿದ್ದಾರೆ.4…

Read More »
Top News

ಐಪಿಎಸ್ ಡಿ.ರೂಪಾ ಮೌದ್ಗಿಲ್ ವರ್ಗಾವಣೆ

ಬೆಂಗಳೂರು: ಡಿಐಜಿ ವರ್ತಿಕಾ ಕಟಿಯಾರ್ ಅವರ ವರ್ಗಾವಣೆ ಬೆನ್ನಲ್ಲೇ ರಾಜ್ಯ ಆಂತರಿಕ ಭದ್ರತಾ ವಿಭಾಗದ ಐಜಿಪಿ ಡಿ. ರೂಪಾ ಮೌದ್ಗಿಲ್ ಅವರನ್ನು ಸಹ  ವರ್ಗಾವಣೆ ಮಾಡಲಾಗಿದೆ ಆಂತರಿಕ…

Read More »
ರಾಜಕೀಯ

ಹಕ್ಕಿಜ್ವರ ಯಾರು ಆತಂಕ ಪಡುವ ಅಗತ್ಯವಿಲ್ಲ; ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾಗಿದ್ದರೂ ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ಅಪರೂಪ, ಆದ್ದರಿಂದ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್‌ಗುಂಡೂರಾವ್ ಹೇಳಿದರು. ಈ ಕುರಿತು…

Read More »
Top News

ಮಾರ್ಚ್ 7ಕ್ಕೆ ಗೃಹಸಚಿವ ಅಮಿತ್ ಶಾ ಬೆಂಗಳೂರಿಗೆ ಭೇಟಿ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಆಸ್ಪತ್ರೆ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು ತಿಳಿಸಿದ್ದಾರೆ. ಕೇಂದ್ರ…

Read More »
Top News

ರಾಜ್ಯದಲ್ಲಿ ಶೀಘ್ರವೇ ಹಾಲಿನ ದರ ಹೆಚ್ಚಳ?

ಬೆಂಗಳೂರು: ರೈತರು ಮತ್ತು ಗ್ರಾಹಕರಿಗೆ ಅನುಕೂಲಕರವಾಗುವ ರೀತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಆದಷ್ಟು ಶೀಘ್ರವಾಗಿ ಹಾಲಿನ ದರ ಹೆಚ್ಚಳ ಮಾಡುವ ಬಗ್ಗೆ ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದೆಂದು…

Read More »
ರಾಜಕೀಯ

ರಾಜ್ಯ ಬಜೆಟ್ ಅಧಿವೇಶನದಲ್ಲಿ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ’ ಪರಿಶೀಲನಾ ವರದಿ ಮಂಡನೆ’!

ಬೆಂಗಳೂರು: ಬೆಂಗಳೂರಿನ ಆಡಳಿತ ಸುಧಾರಣೆಗಾಗಿ ಗರಿಷ್ಠ 7 ಪಾಲಿಕೆಗಳನ್ನಾಗಿ ಬಿಬಿಎಂಪಿಯನ್ನು ವಿಂಗಡಿಸುವುದು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಸೇರಿದಂತೆ ಹಲವು ಮಹತ್ವದ ಶಿಫಾರಸುಗಳನ್ನು ಒಳಗೊಂಡ ವರದಿಯನ್ನು ಇಂದು…

Read More »
Top News

ರನ್ಯಾ ರಾವ್ ಐಷಾರಾಮಿ ಫ್ಲಾಟ್ ಮೇಲೆ ದಾಳಿ; ಅಪಾರ ಪ್ರಮಾಣದ ನಗದು, ಚಿನ್ನ ವಶ..!

ಬೆಂಗಳೂರು: ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದರು ಅನ್ನುವ ಆರೋಪದಲ್ಲಿ ನಟಿ ರನ್ಯಾ ರಾವ್ ಅರೆಸ್ಟ್ ಆಗಿದ್ದಾರೆ. ದುಬೈಯಿಂದ ಬಂದಿದ್ದ ಅವರು ಬರೋಬ್ಬರಿ 14.8ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿರುವಾಗ…

Read More »
ರಾಜಕೀಯ

ಮತ್ತೊಂದು ಕರ್ನಾಟಕ ಬಂದ್?; ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ..!

ಬೆಂಗಳೂರು: ರಾಜ್ಯ ಸರ್ಕಾರ ತಮ್ಮ ಬೇಡಿಕೆಗಳನ್ನು ಈಡೇರಿಸದೆ ಇದ್ದರೆ ಕರ್ನಾಟಕ ಬಂದ್ ಮಾಡುವದಾಗಿ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟ ತಿಳಿಸಿದೆ. ಈ ಕುರಿತು ಮಾತನಾಡಿದ ಒಕ್ಕೂಟದ…

Read More »
Top News

ಡಿ.ಕೆ.ಶಿವಕುಮಾರ್ ಸಿಎಂ ಆಗೇ ಆಗ್ತಾರೆ; ನೊಣವಿನಕೆರೆ ಅಜ್ಜಯ್ಯ ಭವಿಷ್ಯ

ಯಾದಗಿರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ನೊಣವಿನಕೆರೆ ಅಜ್ಜಯ್ಯ ಭವಿಷ್ಯ ನುಡಿದಿದ್ದಾರೆ. ಯಾದಗಿರಿ ಜಿಲ್ಲೆಯ ಅಬ್ಬೆತುಕೂರಿನ ವಿಶ್ವರಾಧ್ಯರ ಮಠದಲ್ಲಿ ಮಾತನಾಡಿದ ಅವರು, ರೈತರ…

Read More »
Freedom TV

ಲಾರಿ ಅಪಘಾತ; ಮೂವರು ಮೃತ

ಚಿತ್ರದುರ್ಗ: ಬೆಳಂ ಬೆಳಗ್ಗೆ ಸಂಭವಿಸಿದ ಲಾರಿ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ನಡೆದಿದೆ. ತಾಲೂಕಿನ ಸಿಬಾರ ಗ್ರಾಮದ ಹೆದ್ದಾರಿರಯಲ್ಲಿ ಈ ಘಟನೆ ನಡೆದಿದೆ, ಲಾರಿಯೊಂದು ಟೈರ್ ಸ್ಫೋಟಗೊಂಡ…

Read More »
Top News

ಸಿದ್ದರಾಮಯ್ಯ ಕಾಂಗ್ರೆಸ್ ನ ಕೊನೆಯ ಸಿಎಂ; ಸಂಸದ ಗೋವಿಂದ ಕಾರಜೋಳ

ಬೀದರ್: ರಾಜ್ಯ ಕಾಂಗ್ರೆಸ್ ನಲ್ಲಿ ಯಾರೇ ತಿಪ್ಪರಲಾಗ ಹಾಕಿದರು ಕೂಡ ಸಿಎಂ ಆಗಲು ಸಾಧ್ಯವಿಲ್ಲ. ಸಿದ್ದರಾಮಯ್ಯ ಕಾಂಗ್ರೆಸ್ ನ ಕೊನೆಯ ಸಿಎಂ ಎಂದು ಮಾಜಿ ಉಪಮುಖ್ಯಮಂತ್ರಿ ಗೋವಿಂದ…

Read More »
Back to top button