ಮಲಪ್ಪುರಂ ಮೇ 16: ಕೇರಳದಲ್ಲಿ ಮತ್ತೆ ಮೆದುಳು ಸೋಂಕು ಪ್ರಕರಣದಿಂದಾಗಿ ಭೀತಿ ಆವರಿಸಿದೆ. ಮಲಪ್ಪುರಂನ ಐದು ವರ್ಷದ ಬಾಲಕಿಗೆ ಮೆದುಳು ಸೋಂಕು ಇರುವುದು ಪತ್ತೆಯಾಗಿದ್ದು, ಸುಮಾರು 14…
Read More »freedomtvkannadanews
ಪ್ರೀತಿಯಲ್ಲಿ ಬಿದ್ದವರಿಗೆ ಜಗತ್ತಿನ ಪರಿಜ್ಞಾನವೇ ಇರುವುದಿಲ್ಲ ಅಂತಾರೆ. ಕೆಲವೊಂದು ಪ್ರೇಮಿಗಳು ಈ ಮಾತು ನಿಜ ಎಂದು ಆಗಾಗ್ಗೆ ತೋರಿಸಿಕೊಡುತ್ತಿರುತ್ತಾರೆ. ಹೌದು ಕೆಲವರು ಅಕ್ಕಪಕ್ಕ ಯಾರಿದ್ದಾರೆ ಎಂಬುದನ್ನು ಕೂಡಾ…
Read More »ಸ್ಯಾಂಡಲ್ವುಡ್ ನಟ ರಕ್ಷಿತ್ ಶೆಟ್ಟಿ ಅಭಿನಯದ -777 ಚಾರ್ಲಿ ಸಿನಿಮಾ ಸೂಪರ್ ಹಿಟ್ ಆಗಿತ್ತು. 2022ರ ಜೂನ್ 10ರಂದು ‘777 ಚಾರ್ಲಿ’ ಸಿನಿಮಾ ರಿಲೀಸ್ ಆಗಿ ಪರ…
Read More »ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A”. ಉಪೇಂದ್ರ ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ ಚಾಂದಿನಿ ಅಭಿನಯಿಸಿದ್ದರು. 2024…
Read More »ಕೊಡಗು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ದಿನದಿಂದಕ್ಕೆ ಹೆಚ್ಚಾಗ್ತಿದೆ. ಕೆಲವು ದಿನಗಳಿಂದೆ ಮಹಿಳೆಯನ್ನು ಬಲಿಪಡೆದಿದ್ದ ಕಾಡಾನೆಯನ್ನು ಆರಣ್ಯ ಇಲಾಖೆ ಎಡೆಮುರಿ ಕಟ್ಟಿದೆ. ಕಾಡಾನೆಗೆ ರೆಡಿಯೋ ಕಾಲರ್ ಆಳವಡಿಸಿ ನಾಗರಹೊಳೆ…
Read More »ಬೆಂಗಳೂರು: ನಟನಾಗಿ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡುತ್ತಿರುವ ರಾಪ್ ಗಾಯಕ ಮತ್ತು ಸಂಗೀತ ಸಂಯೋಜಕ ಚಂದನ್ ಶೆಟ್ಟಿ ಅವರ ಚೊಚ್ಚಲ ಚಿತ್ರ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಬಿಡುಗಡೆಗೆ ಸಜ್ಜಾಗಿದ್ದು, ಶೀಘ್ರದಲ್ಲೇ…
Read More »ಬೆಂಗಳೂರು: ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ನಾಯಕಿಯಾಗಿ ಮೆಚ್ಚುಗೆ ಗಳಿಸಿದ್ದ ಬೃಂದಾ ಅಚಾರ್ಯ ಅಲ್ಬಂ ಸಾಂಗ್ವೊಂದರಲ್ಲಿ ಕಾಣಿಸಿಕೊಂಡಿ ದ್ದಾರೆ. “ಸಾವಿರ ಗುಂಗಲ್ಲಿ’ ఎంబ ఆల్బం ಸಾಂಗ್ನಲ್ಲಿ ಬೃಂದಾ…
Read More »ಬೆಂಗಳೂರು : ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಅಸಮಾಧನ ಹೊರಹಾಕಿದ್ದಾರೆ. ದಿನಾಂಕ 14-05-2024 ರಂದು ಬೆಳಗ್ಗೆ 07:00…
Read More »ಚಿಕ್ಕಮಗಳೂರು: ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸರ್ಕಾರಿ ಐರಾವತ ಬಸ್ನಲ್ಲಿ ರಸ್ತೆ ಮಧ್ಯೆ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಮುಂಜಾನೆ ನಡೆದಿದೆ. ಡ್ರೈವರ್-ಕಂಡಕ್ಟರ್ ಸೇರಿ 40 ಜನ ಪ್ರಯಾಣಿಕರನ್ನು…
Read More »ಆ ಚಿರತೆ ಬೇಟೆಯ ಆಸೆಯಲ್ಲಿ ಬಂದಿತ್ತು.ಎದುರಿಗಿದ್ದ ಪ್ರಾಣಿಗಳ ಸಂಖ್ಯೆಯು ದೊಡ್ಡದಾಗಿದ್ದರೂ ಶಕ್ತಿಶಾಲಿಯಾದ ನನ್ನನ್ನು ಆ ಪ್ರಾಣಿಗಳು ಹಿಮ್ಮೆಟ್ಟಿಸಲು ಸಾಧ್ಯವೇ ಎಂಬಂತೆ ದಾಳಿಗೆ ಜಿಗಿದೇ ಬಿಟ್ಟಿತ್ತು. ಆ ಪ್ರಾಣಿಗಳಿಗೂ…
Read More »ಧಾರವಾಡ: ಮಾವಿಗೆ ʼಹಣ್ಣುಗಳ ರಾಜʼ ಎನ್ನುವುದು ಸುಮ್ಮನೇ ಅಲ್ಲ. ಇದು ಯಾವತ್ತೂ ದುಬಾರಿಯೇ. ಆದರೆ ಧಾರವಾಡದಲ್ಲಿ ನಡೆಯುತ್ತಿರುವ ಮಾವು ಮೇಳದಲ್ಲಿ, ವಿಶ್ವದಲ್ಲಿಯೇ ಅತಿ ದುಬಾರಿಯಾದ ಮಾವಿನ ಹಣ್ಣು…
Read More »ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಜನವರಿಯಲ್ಲಿ ಉದ್ಘಾಟಿಸಿದ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವಾ ಶೇವಾ ಅಟಲ್ ಸೇತು ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಮಾತನಾಡಿದ್ದಾರೆ. ಎಎನ್ಐಗೆ…
Read More »ಸಿಹಿಖಾದ್ಯಗಳಲ್ಲಿ ಎಷ್ಟೋ ರೀತಿಯ ವೆರೈಟಿಗಳನ್ನು ತಿಂದಿರುತ್ತೀರ. ಲಡ್ಡು, ಮೈಸೂರ್ ಪಾಕ್, ಹಾಲುಖೋವಾ, ಪೇಡಾ, ಜಾಮೂನ್, ರಸಗುಲ್ಲಾ ಸೇರಿದಂತೆ ಹಲವು ರೀತಿಯ ಸಿಹಿ ತಿಂಡಿ ಸವಿದಿರುತ್ತೀವಿ. ನೀವು ಎಂದಾದರೂ…
Read More »ಬೇಸಿಗೆ ಎಂದರೆ ಮಾವಿನಹಣ್ಣಿನ ಕಾಲ. ಈ ಕಾಲದಲ್ಲಿ ಬಗೆ ಬಗೆ ಮಾವಿನಹಣ್ಣುಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಾಗಂತ ಮಾವಿನಹಣ್ಣುಗಳನ್ನೇ ತಿನ್ನುತ್ತಿದ್ದರೆ ನಿಮಗೆ ಬೇಸರ ಬರಬಹುದು. ಹಾಗಿದ್ದಾಗ ನೀವು ಮಾವಿನಹಣ್ಣಿನಿಂದ…
Read More »ಕೊಡಗು: ಇಡೀ ದೇಶಕ್ಕೆ ದೇಶವೇ ಬರ ಹಾಗೂ ಬಿಸಿಲಿನ ತಾಪದಿಂದ ತತ್ತರಿಸುತ್ತಿದೆ. ಇದಕ್ಕೆ ಪರಿಸರ ನಾಶವೂ ಒಂದು ಕಾರಣ ಎನ್ನಲಾಗುತ್ತಿದೆ, ಪರಿಸ್ಥಿತಿ ಹೀಗಿರುವಾಗಲೇ ಕೊಡಗಿನಲ್ಲಿ ಅತ್ಯಮೂಲ್ಯ ಪಶ್ಚಿಮ…
Read More »ಬೆಂಗಳೂರು: ಕನ್ನಡ ನಟಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಬಿಗ್ಬಾಸ್ ಸ್ಪರ್ಧಿಗಳು ಭಾಗಿಯಾಗಿದ್ದಾರೆ. ವಿನಯ್ ಗೌಡ, ನಮ್ರತಾ ಗೌಡ, ನೀತು ವನಜಾಕ್ಷಿ, ರಕ್ಷಕ್ ಬುಲೆಟ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.…
Read More »ಮೈಸೂರು : ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮೈಸೂರಿನಲ್ಲಿ ತಡರಾತ್ರಿ ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ರಫೀಕ್ ಎಂಬುವವರ…
Read More »ಬೆಂಗಳೂರು: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆ ನರಸೀಪುರ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು…
Read More »ಬೆಂಗಳೂರು: ಕಳೆದ ನಲವತ್ತು ವರ್ಷಗಳಿಂದ ಪೋಷಕ ಕಲಾವಿದನಾಗಿ ಪ್ರಸನ್ನಕುಮಾರ್(ಜಂಗ್ಲಿ ಪ್ರಸನ್ನ) ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತ. ನೂರಾರು ಚಿತ್ರಗಳಲ್ಲಿ ನಟಿಸಿ ನಟನಾಗಿ ಜನಪ್ರಿಯರಾಗಿರುವ ಪ್ರಸನ್ನ ಕುಮಾರ್ “ರಣಹದ್ದು” ಚಿತ್ರದ…
Read More »ಗುರುರಾಜ್ ಕುಲಕರ್ಣಿ ಅವರ ಮುಂಬರುವ ಚಿತ್ರ ‘ದಿ ಜಡ್ಜ್ಮೆಂಟ್- ಸೀ ಯು ಇನ್ ಕೋರ್ಟ್’ ಮೇ 24 ರಂದು ರಾಜ್ಯದಾದ್ಯಂತ ಬಿಡುಗಡೆಗೆ ಸಜ್ಜಾಗುತ್ತಿದೆ. ಕ್ರೇಜಿ ಸ್ಟಾರ್ ರವಿಚಂದ್ರನ್…
Read More »ಯಾದಗಿರಿ: ತಾಲ್ಲೂಕಿನ ಐಕೂರು ಗ್ರಾಮದ ಅನತಿ ದೂರದಲ್ಲಿ ಸೋಮವಾರ ಮಧ್ಯರಾತ್ರಿ ಸಿಡಿಲು ಬಡಿದು ಸುಮಾರು ಹತ್ತು ಕುರಿಗಳು ಮೃತಪಟ್ಟಿವೆ. ಕುರಿಗಾಹಿ ಹಣಮಂತ ಭೀಮಪ್ಪ ಮುಂಡರಗಿ ಅವರಿಗೆ ಸೇರಿದ…
Read More »ಬೆಂಗಳೂರು: ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳಲ್ಲಿ ನಟಿಸಿರುವ ಜಂಗ್ಲಿ ಪ್ರಸನ್ನಕುಮಾರ್ ಎಂದೇ ಖ್ಯಾತರಾಗಿರುವ ಪ್ರಸನ್ನಕುಮಾರ್ ಅವರು ‘ರಣ ಹದ್ದು’ ಚಿತ್ರದ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್ವುಡ್ಗೆ ಪದಾರ್ಪಣೆ…
Read More »ಅಮೇರಿಕಾ : ಹಂದಿ ಕಿಡ್ನಿ ಅಳವಡಿಸಿಕೊಂಡ ವಿಶ್ವದ ಮೊದಲ ವ್ಯಕ್ತಿ ಎಂಬ ಐತಿಹಾಸಿಕ ದಾಖಲೆಗೆ ಕಾರಣನಾದ ರಿಚರ್ಡ್ ಸ್ಲೇಮನ್ ಅವರು ಈ ಶಸ್ತ್ರಚಿಕಿತ್ಸೆ ನಡೆದು 2 ತಿಂಗಳ…
Read More »ಬೆಂಗಳೂರು : ಮನೆಯ ಬೆಡ್ ರೂಂ ಅಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕೆಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು ಕಳೆದ ಮೂರು…
Read More »ಚಿತ್ತಾಪುರ: ಬಸವ ಜಯಂತಿ ಅಂಗವಾಗಿ ಪಟ್ಟಣದ ರೈಲ್ವೆ ನಿಲ್ದಾಣದ ದ್ವಾರ ಬಾಗಿಲ ಸಮೀಪ ಅಳ ವಡಿಸಿದ್ದ ಬಸವೇಶ್ವರ ಭಾವಚಿತ್ರ ಇರುವ ಬ್ಯಾನರ್ ಅನ್ನು ಕಿಡಿಗೇಡಿಗಳು ಅರಿದು ಬಸವೇಶ್ವರರಿಗೆ…
Read More »ಕನ್ನಡತಿ ಸೀರಿಯಲ್ ನಲ್ಲಿ ವಿಲನ್ ಪಾತ್ರದಲ್ಲಿ ನಟಿಸಿ ಸೈ ಎನಿಸಿಕೊಂಡ ನಟಿ ರಮೋಲಾ. ಆ ನಂತರ ಕೆಲವೊಂದು ಸೀರಿಯಲ್ಗಳಲ್ಲಿ ಸಣ್ಣಪುಟ್ಟ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪಾತ್ರ…
Read More »ಚಹಾ ಪ್ರಿಯರು ಆಗಾಗ್ಗೆ ಚಹಾದೊಂದಿಗೆ ಇಂತಹ ತಪ್ಪುಗಳನ್ನು ಮಾಡುತ್ತಾರೆ, ಇದರಿಂದಾಗಿ ಅವರ ಆರೋಗ್ಯದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತದೆ. ಅನೇಕ ಜನರು ಸಿಗರೇಟ್ ಅಥವಾ ಆಲ್ಕೋಹಾಲ್ ಸೇವನೆ…
Read More »ನವದೆಹಲಿ: ಭಾರತೀಯ ಕ್ರಿಕೆಟ್ ಐಕಾನ್ ವಿರಾಟ್ ಕೊಹ್ಲಿ ಅವರ ಇತ್ತೀಚಿನ ವೀಡಿಯೊ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ಬಿರುಗಾಳಿ ಎಬ್ಬಿಸಿದೆ, ಇದು ವಿಶ್ವದಾದ್ಯಂತದ ಅಭಿಮಾನಿಗಳ ಹೃದಯಗಳನ್ನು ಗೆದ್ದಿದೆ. ಹೌದು,…
Read More »ಮಡಿಕೇರಿ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಕೆಲವು ವಿಡಿಯೋಗಳು ನೋಡುಗರ ಮನಸ್ಸನ್ನು ಗೆದ್ದುಬಿಡುತ್ತವೆ. ಅದರಲ್ಲೂ ಪ್ರಾಣಿ ಪಕ್ಷಿಗಳ ಮೇಲೆ ಮಾನವೀಯತೆ ತೋರುವ ವಿಡಿಯೋಗಳು ಇನ್ನೂ ಹತ್ತಿರವಾಗುತ್ತವೆ. ಇಂತಹ ಹೃದಯಸ್ಪರ್ಶಿ…
Read More »ಹೊಸಪೇಟೆ: ರೈಲು ಬೋಗಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ ಆಘಾತಕಾರಿ ಘಟನೆ ಹೊಸಪೇಟೆ ರೈಲು ನಿಲ್ದಾಣದ ಬಳಿ ನಡೆದಿದೆ. ದುರಸ್ತಿಗಾಗಿ ಬಿಟ್ಟಿದ್ದ ರೈಲ್ವೆ ಬೋಗಿಯಲ್ಲಿ ಅಂದಾಜು 35…
Read More »ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನಲ್ಲಿ ಕಾರೊಂದು ಪಲ್ಟಿಯಾಗಿದ್ದು, ಇಬ್ಬರು ಶಿಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇನ್ನಿಬ್ಬರು ಶಿಕ್ಷಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿರುವ…
Read More »ಬಾಗಲಕೋಟೆ: ಸಮೀಪದ ಇಂಗಳಗಿ ರಸ್ತೆಯಲ್ಲಿ ಮಾರುತಿ ಸುಜುಕಿ ಎಸ್ ಕ್ರಾಸ್ ಮಾಡಲ್ ಕಾರಿಗೆ ಬೆಂಕಿ ಹತ್ತಿಕೊಂಡು ವ್ಯಕ್ತಿಯೋರ್ವ ಸಜೀವವಾಗಿ ದಹನವಾದ ಘಟನೆ ಶನಿವಾರ ಸಂಜೆ ನಡೆದಿದೆ. ಸಜೀವ…
Read More »ಬೆಳಗಾವಿ: ಗೋವಾ ರಾಜ್ಯದಿಂದ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಕಂಟೇನರ್ ಲಾರಿಯನ್ನು ವಶಕ್ಕೆ ಪಡೆದಿರುವ ಯಮಕನಮರಡಿ ಪೊಲೀಸರು ಲಾರಿಯಲ್ಲಿದ್ದ ಸುಮಾರು 28 ಲಕ್ಷ ಮೌಲ್ಯದ 16848 ಲೀಟರ್ ವಿವಿಧ…
Read More »ಬೆಂಗಳೂರು: ನಗರದಲ್ಲಿ ಕೋರ್ಟ್ ಆದೇಶದಂತೆ ಅನಧಿಕೃತವಾಗಿ ಬ್ಯಾನರ್ ಹಾಕುವುದನ್ನು ನಿಷೇಧಿಸಲಾಗಿದೆ. ಆದರೂ ಅಕ್ರಮವಾಗಿ ಬ್ಯಾನರ್ ಅಳವಡಿಸಿರುವವರ ಮೇಲೆ ಬಿಬಿಎಂಪಿಯಿಂದ ಎಫ್.ಐ.ಆರ್ ದಾಖಲಿಸಿ ಶಾಕ್ ನೀಡಲಾಗಿದೆ. ಬೆಂಗಳೂರು ನಗರ…
Read More »ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಸತತ ಎರಡು ವರ್ಷಗಳ ಕಾಲ ಜಾರಿಗೆ ತರಲಾದ ಇಂಪ್ಯಾಕ್ಟ್ ಪ್ಲೇಯರ್ ನಿಯಮದ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ನಡುವೆ ಇದೇ ವಿಷಯದ…
Read More »ಬೆಂಗಳೂರು: ಮೇ 13 ರವರೆಗೆ ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಹಳದಿ ಎಚ್ಚರಿಕೆಯು ನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು…
Read More »ಬೆಂಗಳೂರು: ಪ್ರಜ್ವಲ್ ಹುಡುಕಿ ಕೊಟ್ಟವರಿಗೆ ಸಿಗಲಿದೆ ಒಂದು ಲಕ್ಷ ಬಹುಮಾನ ನೀಡಲಾಗುವುದು ಅಂಥ ಪಾರ್ಟಿ ಕಾರ್ಯಕರ್ತ ನಾಗೇಶ್ ಅವರು ಹೇಳಿದ್ದಾರೆ. ಇಂದು ಬೆಂಗಳೂರಿನ ಶಿವಾನಂದ ಸರ್ಕಲ್ ಸೇರಿದಂತೆ…
Read More »ಬೆಂಗಳೂರು: ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣವನ್ನು ಎಸ್ಐಟಿ ಪಾರದರ್ಶಕವಾಗಿ ತನಿಖೆಯನ್ನು ನಡೆಸುತ್ತಿಲ್ಲ. ಮಧ್ಯಪ್ರವೇಶಿಸಿ, ಸರಿಯಾದ ರೀತಿಯಲ್ಲಿ ತನಿಖೆಗೆ ಸೂಚಿಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ದೂರು ನೀಡಿದೆ.…
Read More »ಬೆಂಗಳೂರು ನಗರ ಜಿಲ್ಲೆ: ಬೆಂಗಳೂರು ನಗರ ಜಿಲ್ಲೆಯ ಬಾಲಕಾರ್ಮಿಕ ಯೋಜನಾ ಸಂಘದಲ್ಲಿ ಮಾಸಿಕ ಸಂಚಿತ ಗೌರವಧನದ ಅಧಾರದ ಮೇಲೆ ಕ್ಲರ್ಕ್ ಕಂ ಅಕೌಂಟೆಂಟ್ ಹಾಗೂ ಡಾಟಾ ಎಂಟ್ರಿ…
Read More »ಮಂಗಳೂರು: ಕೆಜಿಎಪ್ ಸಿನಿಮಾದ ನಾಯಕಿ ಶ್ರೀನಿಧಿ ಶೆಟ್ಟಿಯವರು ತನ್ನ ಕುಟುಂಬದ ದೈವಗಳಿಗೆ ಹೇಳಿದ್ದ ಹರಕೆಯ ನೇಮೋತ್ಸವವನ್ನು ನೆರವೇರಿಸಿದರು.ಮಂಗಳೂರಿನ ಹೊರವಲಯದ ಕಿನ್ನಿಗೋಳಿ ತಮ್ಮ ಕುಟುಂಬದ ಮನೆ ತಾಳಿಪಾಡಿಗುತ್ತುವಿನಲ್ಲಿ ಈ…
Read More »ಬಹುಭಾಷಾ ನಟಿ ಭಾಮಾ ದಾಂಪತ್ಯ ಜೀವನಕ್ಕೆ ಗುಡ್ ಬೈ ಹೇಳಿರುವ ಬಗ್ಗೆ ಖಚಿತಪಡಿಸಿದ್ದಾರೆ. ಇತ್ತೀಚಿಗೆ ಪತಿಯಿಂದ ದೂರವಿದ್ದ ನಟಿ ಭಾಮಾ, ಇದೀಗ ಪತಿಯಿಂದ ಸಂಪೂರ್ಣ ದೂರವಾಗಿರುವ ಬಗ್ಗೆ…
Read More »ಹೈದರಾಬಾದ್: ಭಾರೀ ಮಳೆಯಲ್ಲಿ ಕರೆಂಟ್ ಶಾಕ್ ಹೊಡೆದು 40ವರ್ಷದ ಹಣ್ಣು-ತರಕಾರಿ ವ್ಯಾಪಾರಿಯೊಬ್ಬ ನೋಡ ನೋಡ್ತಿದ್ದಂತೆ ಸಾವನ್ನಪ್ಪಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಫಕ್ರು ಎಂದು ಗುರುತಿಸಲಾಗಿದ್ದು, ನೀರು…
Read More »ಕೆಲವು ದಿನಗಳ ಹಿಂದಷ್ಟೇ ಫಿಲ್ಮಿಬೀಟ್ನಲ್ಲಿ ಕನ್ನಡ ಚಿತ್ರರಂಗದ ಬಗ್ಗೆ ಚರ್ಚೆ ಮಾಡಲಾಗಿತ್ತು. ಕಳೆದ ಒಂದೂವರೆ ವರ್ಷದಿಂದ ಬೆರಳೆಣಿಕೆಯಷ್ಟು ಸಿನಿಮಾಗಳು ಗೆದ್ದಿದ್ದು ಬಿಟ್ಟರೆ, ಸೋತ ಸಿನಿಮಾಗಳ ಸಂಖ್ಯೆ ಬಹುದೊಡ್ಡದಿದೆ.…
Read More »ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗ ಕಾಂಗ್ರೆಸ್ ಜೆಡಿಎಸ್ ನಡುವೆ ಫೋಸ್ಟರ್ ವಾರ್ ಶುರುವಾಗಿದೆ. ನಗರದ ಲೂಲು ಮಾಲ್ ಹಾಗೂ ಕೆಪಿಸಿಸಿ ಕಚೇರಿ ಮುಂದೆ…
Read More »ಬೆಂಗಳೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಪೆನ್ ಡ್ರೈವ್ ಪ್ರಕರಣ ಸಂಬಂಧ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…
Read More »ಬೆಳಗಾವಿ: ಮುಂದೆ ಸಿಎಂ ಸಿದ್ದರಾಮಯ್ಯ, ಪರಮೇಶ್ವರ್ ಸಿಡಿ ಕೂಡ ಬರಬಹುದು ಅಂಥ ಬಿಜೆಪಿ ಜಾರಕಿಹೊಳಿಯವರು ಹೇಳಿದ್ದಾರೆ. ಅವರು ಇಂದು ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಮತದಾನ ಮಾಡಿದ ಬಳಿಕ…
Read More »ಹಾವೇರಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಇಂದು ಧಾರವಾಡ ಲೊಕಸಭಾ ಕ್ಷೇತ್ರ ವ್ಯಾಪ್ತಿಯ ಶಿಗ್ಗಾವಿಯ ಸರ್ಕಾರಿ ಮಾದರಿ…
Read More »ಚಿಕ್ಕೋಡಿ: ರಂಗೋಲಿಯಲ್ಲಿ ಬಿಜೆಪಿ ಚಿಹ್ನೆ ಕಮಲದ ಚಿತ್ರ ಬಿಡಿಸಿ ಪೂಜೆ ಮಾಡಿದ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ. ಜ್ಯೊತಿಬಾ ಪಟ್ಟದ ಕುದುರೆಗೆ ಆರತಿ ಬೆಳಗಿ ಪೂಜೆ ಸಲ್ಲಿಸಿ…
Read More »ತೆಲಂಗಾಣ: ಪ್ರಸಕ್ತ ಬೇಸಿಗೆಯಲ್ಲಿ ಬಿಸಿಲಿನ ಶಾಖಕ್ಕೆ ನಲುಗದ ರಾಜ್ಯಗಳು, ಹಳ್ಳಿಗಳೇ ಇಲ್ಲ. ಇದೇ ರೀತಿ ತೆಲಂಗಾಣದಲ್ಲಿ ಆಟೋ ಚಾಲಕನೊಬ್ಬ ಅಧಿಕ ತಾಪಮಾನದ ಝಳಕ್ಕೆ ತಪ್ಪಿಸಿಕೊಳ್ಳಲು ಕಂಡುಕೊಂಡ ಐಡಿಯಾ…
Read More »ಬೆಂಗಳೂರು: ರಾಜ್ಯದಲ್ಲಿ ಇಂದು ರಾತ್ರಿಯಿಂದ ಹೆಲ್ತ್ ಎಮರ್ಜೆನ್ಸಿ ಇಂದು ರಾತ್ರಿ 8 ಗಂಟೆ ನಂತರ ಪೋರ್ಟ್ ಸಿಲಿಕಾನ್ ಸಿಟಿ ಜನರಿಗೆ ಸರ್ಕಾರದ 108 ಅಂಬ್ಯೂಲೆನ್ಸ್ ಸಿಗಲ್ಲ. ಸರ್ಕಾರದ…
Read More »ಚಿಕ್ಕಬಳ್ಳಾಪುರ: ವಾರಾಂತ್ಯ ಹಾಗೂ ಬೇಸಿಗೆ ರಜೆ ಅವಧಿ ಯಲ್ಲಿ ಜನರಿಂದ ಗಿಜಿಗುಡಬೇಕಿದ್ದ ಪ್ರವಾಸಿ ತಾಣಗಳು ಈ ಸಲ ಬಿಸಿಲಿನಿಂದಾಗಿ ಜನರಿಲ್ಲದೆ ಭಣಗುಡುತ್ತಿವೆ. ಪ್ರಮುಖ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ…
Read More »ಭಾರತದಲ್ಲಿರುವ ವಿವಾಹ ಪದ್ಧತಿಗಳಲ್ಲಿ ಒಂದೊಂದು ಪ್ರದೇಶದಲ್ಲಿ ಒಂದೊಂದು ಕ್ರಮ ಇರುತ್ತದೆ. ಈ ವಿವಾಹದ ಕ್ರಮಗಳಲ್ಲಿ ಸಾಕಷ್ಟು ವೈವಿಧ್ಯತೆಯನ್ನು ನಾವು ನೋಡಬಹುದು. ಅಂತೆಯೇ ಕೆಲವು ಕಡೆ ವಧು, ವರ…
Read More »ಶಿವಮೊಗ್ಗ: ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ತನ್ನ ವಾಟ್ಸ್ ಆಪ್ ನಲ್ಲಿ ಆಕ್ರೋಶ…
Read More »ಮೈಸೂರು: ಬೆಳಗಿನ ಸಮಯದಲ್ಲಿ ನಮ್ಮ ವೃತ್ತಿ ಭಾಂದವರು ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಮುಂಭಾಗದಲ್ಲಿ ಪೋಟೋ ಮತ್ತು ವಿಡಿಯೋ ಪ್ರೀ ವೆಡ್ಡಿಂಗ್ ಶೂಟಿಂಗ್ ಮಾಡುವ ಸಂದರ್ಭದಲ್ಲಿ…
Read More »ಮಡಿಕೇರಿ: ಮಡಿಕೇರಿಯ ಮಂಗಳದೇವಿ ನಗರದ ರಶ್ಮಿ ಎಂಬುವವರ ಮೊಬೈಲ್ ಸ್ಪೋಟಗೊಂಡಿರುವ ಘಟನೆ ನಡೆದಿದೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಆದರೆ ಮೊಬೈಲ್ ಸಂಪೂರ್ಣವಾಗಿ ಸುಟ್ಟು ಹೋದ ಸ್ಥಿತಿಯಲ್ಲಿದೆ.…
Read More »ಹುಬ್ಬಳ್ಳಿ: ಇತ್ತೀಚಿಗೆ ದೇಶ ಮಾರುವವರು ಜಾಸ್ತಿಯಾಗಿದ್ದಾರೆ. ಮಹಾಪ್ರಭುಗಳು ಆಳ್ವಿಕೆ ನಡೆಸುತ್ತಿದ್ದಾರೆ. ಅವರು ಒಂದೇ ಭಾಷೆಯಲ್ಲಿ ಮಾತನಾಡುತ್ತಾರೆ. ನಾನು ಏಳು ಭಾಷೆಯಲ್ಲಿ ಮಾತನಾಡುತ್ತೇನೆ. ಮಹಾಪ್ರಭುಗಳು ಎಲ್ಲೆಲ್ಲಿ ಹೋಗ್ತಾರೋ ನಾನು…
Read More »ಬೆಂಗಳೂರು: ಎಂ.ಎನ್.ಕೆ ಮೂವೀಸ್ ಲಾಂಛನದಲ್ಲಿ ಎಂ.ಎನ್ ಕುಮಾರ್ ನಿರ್ಮಿಸಿ, ಎ.ಹರ್ಷ ನಿರ್ದೇಶನದಲ್ಲಿ ಪುನೀತ್ ರಾಜಕುಮಾರ್ ಅವರು ನಾಯಕರಾಗಿ ನಟಿಸಿದ್ದ ಸೂಪರ್ ಹಿಟ್ ಚಿತ್ರ ” ಅಂಜನಿಪುತ್ರ” ಮೇ…
Read More »ಚೆನ್ನೈ: ಆಘಾತಕಾರಿ ಘಟನೆಯೊಂದರಲ್ಲಿ ಚೆನ್ನೈನ ಆವಡಿಯಲ್ಲಿರುವ ಅಪಾರ್ಟ್ಮೆಂಟ್ ಸಮುಚ್ಚಯದ ತಗಡಿನ ಛಾವಣಿಯ ಮೇಲೆ ಹೆಣ್ಣು ಮಗು ಸಿಲುಕಿಕೊಂಡಿದ್ದ ಘಟನೆ ನಡೆದಿದೆ. ಎಂಟು ತಿಂಗಳ ಹೆಣ್ಣು ಮಗು ನಾಲ್ಕನೇ…
Read More »ಬೆಂಗಳೂರು: ಟೀಸರ್, ಹಾಡು ಹಾಗೂ ವಿಭಿನ್ನ ಪ್ರಮೋಷನ್ ವಿಡಿಯೋಗಳ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಸಿನಿಮಾ ರಾಮನ ಅವತಾರ. ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಎಂಎಂ ಲೆಗಸಿಯಲ್ಲಿ…
Read More »ಹಾಸನ: ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ರಾಜಕಾರಣಿ ಒಬ್ಬರ ಅಶೀಲ ವಿಡಿಯೊ ಸಂಬಂಧಿಸಿದ ಪೆನ್ ಡ್ರೈವ್ ಪ್ರಕರಣ ರಾಜ್ಯದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದು ಈ ಬಗ್ಗೆ ಸೂಕ್ತ…
Read More »ವೀಳ್ಯದೆಲೆಯನ್ನು ಸರಿಯಾದ ರೀತಿಯಲ್ಲಿ ಸೇವಿಸಿದರೆ,ಯೂರಿಕ್ ಆಸಿಡ್ ಮಟ್ಟವನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಬಹುದು ಅನ್ನುವುದು ಸಾಬೀತಾಗಿರುವ ಸತ್ಯ ವೀಳ್ಯದೆಲೆಯಲ್ಲಿ ಉರಿಯೂತ ನಿವಾರಕ ಗುಣವಿದ್ದು,ಕೀಲು ನೋವಿನ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ.ಇದನ್ನು…
Read More »ನವದೆಹಲಿ: ಬೆಂಗಳೂರು ತಂಡವು 16 ಓವರ್ನಲ್ಲಿ 1 ವಿಕೆಟ್ ನಷ್ಟಕ್ಕೆ 206 ರನ್ ಗಳಿಸುವ ಮೂಲಕ 9 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ…
Read More »ಹುಬ್ಬಳ್ಳಿ: ಡಿಜೆ ಸೆಟ್ ತೆಗೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಬ್ರೇಕ್ ಫೇಲಾಗಿ ಅಟೋಗೆ ಡಿಕ್ಕಿಯಾದ ಪರಿಣಾಮ ಚಾಕನಿಗೆ ಗಂಭೀರವಾದ ಗಾಯವಾಗಿರುವ ಘಟನೆ ರಾತ್ರಿ ಹುಬ್ಬಳ್ಳಿಯ ಆನಂದ ನಗರದಲ್ಲಿ ನಡೆದಿದೆ.…
Read More »ಶಿವಮೊಗ್ಗ: ಶಿಕಾರಿಪುರ ತಾಲ್ಲೂಕು ಶಿರಾಳಕೊಪ್ಪದಲ್ಲಿ ಮಂಗನ ದಾಳಿಗೆ ಇಬ್ಬರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಶಿರಾಳಕೊಪ್ಪ ಸಮೀಪದ ಸುಣ್ಣದಕೊಪ್ಪ ಗ್ರಾಮದಲ್ಲಿ ಘಟನೆ ನಡೆದಿದೆ. ಇಲ್ಲಿನ ಗ್ರಾಮದಲ್ಲಿ ಮಂಗವೊಂದು ಟ್ರ್ಯಾಕ್ಟರ್…
Read More »ಚಿಕ್ಕಮಗಳೂರು :- ಕೆರೆಗೆ ಈಜಲು ಬಂದ ವಕ್ತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ಗೋಣಿಬಿಡಿನಲ್ಲಿ ಜರುಗಿದೆ. ಶಿರಸಿಯಿಂದ 15 ಜನರ ಗುಂಪು ಬಂದಿದ್ದು, ವೀಕೆಂಡ್ ಹಿನ್ನಲೆ…
Read More »ಮೈಸೂರು: ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ ನಾಯಕ ವಿ. ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದಾರೆ. ರಾಜಕೀಯದ ಏಳು-ಬೀಳುಗಳ ನಡುವೆ ಸ್ವಾಭಿಮಾನಕ್ಕೆ…
Read More »ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಇಲಾಖೆಯವರು ಕ್ರೀಕೆಟ್ ಮಂದ್ಯಾವಳಿಗಳನ್ನು ಏ. 22ರಿಂದ ಆರಂಭಿಸಲಾಗಿತ್ತು. ಅಂತಿಮವಾಗಿ ಶಿಕ್ಷಣ ಇಲಾಖೆ ಹಾಗೂ…
Read More »ಬೆಂಗಳೂರು: ಪಟ್ಟಣದ ಫ್ರೆಂಡ್ಸ್ ದ್ವಿಚಕ್ರ ವಾಹನ ವರ್ಕ್ ಶಾಪ್ ಮಾಲೀಕರು ಹಾಗು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘ ದ ಪದಾಧಿಕಾರಿಗಳು ಹಾಗು ಸದಸ್ಯರು, ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ…
Read More »ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ಸಂಬಂಧ ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಸಂತ್ರಸ್ತ ಮಹಿಳೆ ನೀಡಿದಂತ ದೂರಿನ ಹಿನ್ನಲೆಯಲ್ಲಿ, ಅವರ ವಿರುದ್ಧ ಎಫ್ಐಆರ್ ದಾಖಲಾಗಿತ್ತು.…
Read More »ಚಿತ್ರದುರ್ಗ: ಬರಗಾಲದ ಬಿಸಿಲಿಗೆ ತತ್ತರಿಸಿದ್ದು, ಅಡಿಕೆ ಬೆಳೆ ಉಳಿಸಿಕೊಳ್ಳುವುದೇ ರೈತರಿಗೆ ದೊಡ್ಡ ಸವಾಲಾಗಿದೆ. ಅಂತರ್ಜಲ ಪಾತಾಳ ಸೇರಿದ್ದು, 600–700 ಅಡಿ ಕೊರೆದರೂ ಕೊಳವೆ ಬಾವಿಗಳಲ್ಲಿ ನೀರು ಇಲ್ಲವಾಗಿದೆ.…
Read More »ಬೆಂಗಳೂರು: ಬೆಂಗಳೂರಿನ ಬೆಡಗಿ ರುಕ್ಮಿಣಿ ವಸಂತ್ ಗೆ ಅದೃಷ್ಟ ಖುಲಾಯಿಸಿದೆ.. ಸಪ್ತ ಸಾಗರದಾಚೆ ಎಲ್ಲೋ ಸಿನೆಮಾ ಅನೇಕ ಭಾಷೆಗಳಲ್ಲಿ ರಿಲೀಸ್ ಆದ ನಂತ್ರ, ಪ್ರಿಯ ಪಾತ್ರ ಎಲ್ಲರ…
Read More »ಬೆಂಗಳೂರು: ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಚುನಾವಣೆ ಪ್ರಚಾರದ ಅನುಭವಗಳನ್ನು ಫೆಸ್ ಬುಕ್ ನಲ್ಲಿ ಹಂಚಿಕೊಂಡಿದ್ದಾರೆ . ಕಳೆದೊಂದು ತಿಂಗಳ ಅವಧಿ ಜೀವನದಲ್ಲಿ ಬಹುಕಾಲ…
Read More »ಧಾರವಾಡ: ಸರ್ಕಾರಿ ಸಾರಿಗೆ ಬಸ್ಸನಲ್ಲಿ ಪ್ರಯಾಣಿಸುವ ವಿಚಾರಕ್ಕೆ ಮಹಿಳೆಯೊಬ್ಬರು ಸರ್ಕಾರಿ ಸಾರಿ ಬಸ್ಸನ ಚಾಲಕ ಹಾಗೂ ನಿರ್ವಾಹನ ಕೊರಳ ಪಟ್ಟಿ ಹಿಡಿದು ದುರವರ್ತನೆ ತೋರಿದ ಘಟನೆ ಧಾರವಾಡ…
Read More »ಬೆಂಗಳೂರು: ಅಂತೂ ಇಂತೂ ಪ್ರಭಾಸ್ ಫ್ಯಾನ್ಸ್ ಗೆ ಕಲ್ಕಿ ಟೀಮ್ ಇಂದ ಗುಡ್ ನ್ಯೂಸ್ ಸಿಕ್ಕಿದೆ .ಕಲ್ಕಿ ಮೂವಿ ರಿಲೀಸ್ ದಿನಾಂಕವನ್ನು ಕೊನೆಗೂ ಸಿನೆಮಾ ತಂಡದಿಂದ ಅನೌನ್ಸ್…
Read More »ಬೆಂಗಳೂರು: ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಬರ ಪರಿಹಾರ ಅನ್ಯಾಯ ಖಂಡಿಸಿ ಭಾನುವಾರ ನಡೆದ ಪ್ರತಿಭಟನೆ ಬಳಿಕ ಡಿ.ಕೆ ಶಿವಕುಮಾರ್ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ…
Read More »ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ತುಣುಕುಗಳು ಹರಿದಾಡುತ್ತಿದ್ದು, ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ. ಈ ಪ್ರಕರಣದ ಬಗ್ಗೆ ಮಾಜಿ…
Read More »ಬೆಂಗಳೂರು: ಕೇಂದ್ರ ಸರಕಾರದ ಬರ ಪರಿಹಾರ ನೀಡಿಕೆ ಅನ್ಯಾಯದ ವಿರುದ್ಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ…
Read More »ಹಾಸನ: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಎಸ್ಐಟಿ ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.…
Read More »ಚಿತ್ತದುರ್ಗ: ಗ್ರಾಮದಲ್ಲಿ ಮೂಲ ಸೌಕರ್ಯ ಒದಗಿಸದ ಕಾರಣ 2024ರ ಲೋಕಸಭಾ ಚುನಾವಣೆಯನ್ನು ಭಹಿಷ್ಕರಿಸಿದ ಹಿನ್ನೆಲೆ ಚಿತ್ರದುರ್ಗ ತಾಲೂಕಿನ ಯರೇಹಳ್ಳಿ ಗ್ರಾಮಕ್ಕೆ ಮೂಲಸೌಕರ್ಯ ಒದಗಿಸಿ ಮರು ಮತದಾನ ನಡೆಸಬೇಕು…
Read More »ಬೆಳಗಾವಿ: ಲೋಕಸಭಾ ಮಹಾಸಮರದ ಎರಡು ದಿನಗಳ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಆಗಮಿಸಿದ್ದಾರೆ. ನೆನ್ನೆ ರಾತ್ರಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಬಿಜೆಪಿ…
Read More »ನವದೆಹಲಿ: ಕಾರಿನಲ್ಲಿ ಬರೋಬ್ಬರಿ 30ಕ್ಕೂ ಅಧಿಕ ಕುರಿ, ಆಡುಗಳನ್ನು ತುಂಬಿಸಿಕೊಂಡು ತೆರಳುತ್ತಿದ್ದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಳಿಕ ಕುರಿ, ಆಡುಗಳನ್ನು ರಕ್ಷಿಸಿರುವ ಪ್ರಕರಣ…
Read More »ಚಾಮರಾಜನಗರ: ಚಾಮರಾಜನಗರ ಲೋಕಸಭೆಯ ಒಂದು ಮತಗಟ್ಟೆಯಲ್ಲಿ ಸೋಮವಾರ ಮರು ಮತದಾನವಾಗಲಿದೆ. ಅಂದು ಬೆಳಗ್ಗೆ ಏಳರಿಂದ ಸಂಜೆ ಆರರ ತನಕ ಮರು ಮತದಾನ ಮಾಡುವುದಕ್ಕೆ ಅವಕಾಶ ನೀಡಲಾಗಿದೆ. ಚಾಮರಾಜನಗರ…
Read More »ಬೆಂಗಳೂರು: ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ ಅವರ ‘ಡಾಲಿ ಪಿಕ್ಚರ್ಸ್’ ನಿರ್ಮಾಣದ ‘ಜೆಸಿ’ (JC) ಸಿನಿಮಾದ ಹೀರೋ ಪ್ರಖ್ಯಾತ್ ಹುಟ್ಟು ಹಬ್ಬಕ್ಕೆ ಚಿತ್ರದ ಫಸ್ಟ್ ಲುಕ್ ಟೀಸರ್ …
Read More »ಮಹಾರಾಷ್ಟ್ರ: ಮಹಾರಾಷ್ಟ್ರದ ಬಾರಾಮತಿಯಲ್ಲಿ ರೋಚಕ ಘಟನೆಯೊಂದು ಬೆಳಕಿಗೆ ಬಂದಿದೆ. ವ್ಯಕ್ತಿಯೊಬ್ಬರಿಗೆ ಹೆಚ್ಚಿನ ವಿದ್ಯುತ್ ಬಿಲ್ ನೀಡಿದ ಕಾರಣ ಮಹಿಳಾ ಟೆಕ್ನಿಷಿಯನ್ರನ್ನು ಹತ್ಯೆ ಮಾಡಿರುವ ಘಟನೆ ನಡೆದಿದೆ. ವಿದ್ಯುತ್…
Read More »ಸಾಮಾನ್ಯವಾಗಿ ನಗರವಾಸಿಗಳು 25 ಮತ್ತು 30 ಕೆಜಿ ಅಕ್ಕಿ ಚೀಲಗಳನ್ನ ಮನೆಗೆ ತರುತ್ತಾರೆ. ಸಣ್ಣ ಕುಟುಂಬಗಳಿಗೆ ಎರಡು ಅಥವಾ ಮೂರು ತಿಂಗಳಿಗೆ ಇವು ಬರುತ್ತವೆ. ಹುಳುಗಳು ಬರುವ…
Read More »ರಾಯಚೂರು: ಹಾಸ್ಟೆಲ್ ಆಹಾರ ಸೇವಿಸಿ ವಸತಿ ನಿಲಯದ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. ಸಿಂಧನೂರಿನ ಅಂಬೇಡ್ಕರ್ ವಸತಿ ನಿಲಯದಲ್ಲಿ ನಿನ್ನೆ ಮಧ್ಯಾಹ್ನದ…
Read More »ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟಿಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಂದು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ…
Read More »ಹಾಸನ: ಓದಿನ ಜೊತೆಗೆ ಕ್ರೀಡೆಗೂ ಹೆಚ್ಚಿನ ಒತ್ತು ನೀಡಿ, ಸಾಧಕರಾಗುವತ್ತ ಹೆಜ್ಜೆ ಇಡುವಂತೆ ನೆಟ್ ಬಾಲ್ ರಾಷ್ಟ್ರೀಯ ಆಟಗಾರ್ತಿ ಕು.ಭೂಮಿಕಾ ಎಸ್ ಇದೇ ಮೊದಲ ಬಾರಿಗೆ ಮತದಾನ…
Read More »ಬೆಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾದ ಶ್ರೀ ಆದಿತ್ಯಾ ಆಮ್ಲಾನ್ ಬಿಶ್ವಾಸ್, ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿಯ ಮುಖ್ಯ ಆಯುಕ್ತರಾದ ಶ್ರೀ ತುಷಾರ್…
Read More »ಬೆಂಗಳೂರು: ಲೊಕಸಭಾ ಚುನಾವಣೆ-2024ರ ಅಂಗವಾಗಿ ಚುನಾವಣಾ ರಾಯಭಾರಿಯಾಗಿ ಕಾರ್ಯನಿರ್ವಹಿಸಿದ ಚಲನಚಿತ್ರ ನಟ ಹಾಗೂ ನಿರ್ದೇಶಕರಾದ ರಮೇಶ್ ಅರವಿಂದ್ ರವರು ಪದ್ಮನಾಭನಗರದ ಬಿ.ಎನ್.ಎಂ ಶಾಲೆಯ ಮತಗಟ್ಟೆಯಲ್ಲಿ ಪತ್ನಿ ಜೊತೆಗೆ…
Read More »ಮೈಸೂರು: ಇಂದು ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜಾವಗಲ್ ಶ್ರೀನಾಥ್ ನಗರದ ಜ್ಞಾನ ಗಂಗಾ ಪಿಯು ಕಾಲೇಜಿನಲ್ಲಿ ಮತದಾನ ಮಾಡಿದರು…
Read More »ಬೆಂಗಳೂರ: ಪುಲಕೇಶಿನಗರ ಶಾಸಕ A.C.ಶ್ರೀನಿವಾಸ್ ಇಂದು ಮತದಾನ ಮಾಡಿದರು. ಸಂಪಿಗೆಹಳ್ಳಿಯ ಗ್ರೀನ್ ಫೀಲ್ಡ್ ಪಬ್ಲಿಕ್ ಸ್ಕೂಲ್ ನಲ್ಲಿ ಮತದಾನ ಮಾಡಿದ ಶಾಸಕ A.C.ಶ್ರೀನಿವಾಸ್ ಪ್ರತಿಯೊಬ್ಬರು ತಪ್ಪದೇ ಬಂದು…
Read More »ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಿವಿ ರಾಮನ್ ನಗರ ವಿಧಾನ ಸಭಾ ಕ್ಷೇತ್ರದ ಜೀವನಭೀಮ ನಗರದ ನ್ಯಾಷಲ್ ಸೆಂಟರ್ ಫಾರ್ ಜೀವನ್ ಭೀಮಾನಗರ ಕೇಂದ್ರದಲ್ಲಿ ಮಹದೇವಪುರ…
Read More »ಕನಕಪುರ: ಬೆಂಗಳೂರು ಗ್ರಾಮಾಂತರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಸಂಸದ ಡಿ ಕೆ ಸುರೇಶ್ ಅವರು ಮತ ಚಲಾಯಿಸಲು ಕನಕಪುರದ ದೊಡ್ಡಆಲಹಳ್ಳಿಗೆ ಶುಕ್ರವಾರ ಬೆಳಗ್ಗೆ ತೆರಳುವ ಮೊದಲು…
Read More »ಬೆಂಗಳೂರು: ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರೊಫೆಸರ್ ಎಂ ವಿ ರಾಜೀವ್ ಗೌಡ ಅವರು ಜೆಪಿ ನಗರ ಸಾರಕ್ಕಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಮತದಾನ ಮಾಡಿದರು. ಇದೇ…
Read More »ಬೆಂಗಳೂರು: ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ತಮ್ಮ ಮತಚಲಾಯಿಸಿದರು. ತಂದೆ ರಾಮಲಿಂಗಾ ರೆಡ್ಡಿ ಮಗಳು ಸೌಮ್ಯ ರೆಡ್ಡಿಗೆ ಸಾಥ್ ನೀಡಿದ್ರು. ಮೇರಿ ಇಮ್ಮಾಕ್ಯುಲೇಟ್…
Read More »ಬೆಂಗಳೂರು: ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಮನ್ಸೂರ್ ಅಲಿಖಾನ್ ತಮ್ಮ ಮತ ಚಲಾಯಿಸಿದರು ಇದೇ ವೇಳೆ ಮನ್ಸೂರ್ ಅಲಿಖಾನ್ ಪತ್ನಿ ತಸ್ಬಿಯ ಮನ್ಸೂರ್ ಅಲಿಖಾನ್ ಮತ ಚಲಾಯಿಸಿದರು.…
Read More »ಬೆಂಗಳೂರು: ಕರ್ನಾಟಕ ಸೇರಿದಂತೆ 13 ರಾಜ್ಯಗಳ 89 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಆರಂಭಗೊಂಡಿದ್ದು, ಜನರು ಮತ ಚಲಾಯಿಸುತ್ತಿದ್ದಾರೆ. ಇದೇ ವೇಳೆ, ಸಾಮಾಜಿಕ ಮಾಧ್ಯಮ ಎಕ್ನಲ್ಲಿ ಸಂದೇಶ ಪ್ರಕಟಿಸಿರುವ…
Read More »ಬೆಂಗಳೂರು: ಇಂದು ರಾಜ್ಯದಲ್ಲಿ ಮೊದಲ ಹಂತದ ಚುನಾವಣ ಮತದಾನ ಪ್ರರಂಭವಾಗಿದು ಎಲ್ಲರೂ ಬಂದು ಮತದಾನ ಮಾಡಬೇಕು ಎಂದು ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಕರೆ ನೀಡಿದರು. ಬೆಂಗಳೂರಿನ ಜಯನಗರದ ಬಿಇಎಸ್…
Read More »ಬೆಂಗಳೂರು: ಕಾಂಗ್ರೆಸ್ನ ಫ್ರೀ ಬಸ್ನಿಂದ ಮನೆಯವರು, ಮಕ್ಕಳು ಉಪವಾಸ ಇರಬೇಕಾಗುತ್ತದೆ ಎಂದು ಹೇಳಿಕೆ ನೀಡಿದ್ದ ನಟಿ ಹಾಗೂ ಬಿಜೆಪಿ ವಕ್ತಾರೆ ಶ್ರುತಿ ಅವರಿಗೆ ಮಹಿಳಾ ಆಯೋಗದಿಂದ ನೋಟಿಸ್ ಜಾರಿ…
Read More »ಬೆಂಗಳೂರು: 2024 ನೆ ಲೋಕಸಭಾ ಚುನಾವಣೆಗೆ ಇನ್ನೇನು ಕೆಲವೇ ಗಂಟೆಗಳು ಬಾಕಿ ಇದ್ದು, ರಾಜ್ಯದಲ್ಲಿ ನಾಳೆ ಮೊದಲನೇ ಹಂತದ ಮತದಾನ ಬೆಳಿಗ್ಗೆ 7 ಗಂಟೆಯಿಂದ ನಡೆಯಲಿದೆ. ಈ…
Read More »ಚಾಮರಾಜನಗರ: ಜನಪದ ಕಲೆಗಳ ತವರೂರು, ಅಭಯಾರಣ್ಯಗಳ ಹಸಿರು ಸಿರಿಯನಾಡು, ಕರುನಾಡಿನ ಗಡಿಜಿಲ್ಲೆಯಲ್ಲಿ ಮತದಾರರನ್ನು ಸೆಳೆಯಲು ಸ್ಥಳೀಯ ಆಕರ್ಶಣೆಯ ಪ್ರಾಮುಖ್ಯತೆ ಬಿಂಬಿಸುವ ಮತಗಟ್ಟೆಗಳು ನೋಡುಗರ ಕಣ್ಮನ ಸೆಳೆಯುತ್ತಿವೆ. ಚಾಮರಾಜನಗರ…
Read More »ಬೆಂಗಳೂರು: G9 ಕಮ್ಯುನಿಕೇಷನ್ ಮೀಡಿಯಾ ಅಂಡ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹಾಗೂ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ ಡಾ||…
Read More »ಹುಬ್ಬಳ್ಳಿ: ಮಾತೆತ್ತಿದರೆ ಅಹಿಂದ, ದಲಿತ ಪರ ಎನ್ನುವ ಕಾಂಗ್ರೆಸ್ ಸರ್ಕಾರವೇ ಈಗ ಒಬಿಸಿಯಲ್ಲಿ ದಲಿತರಿಗಿದ್ದ ಮೀಸಲಾತಿ ಕಿತ್ತುಕೊಂಡು ಮುಸ್ಲಿಂರಿಗೆ ಕೊಡಲು ಹೊರಟಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ…
Read More »ಬೆಂಗಳೂರು: ನಟಿ ಅಮೂಲ್ಯ ಮಾವ, ಬಿಬಿಎಂಪಿ ಮಾಜಿ ಕಾರ್ಪೋರೇಟರ್ ರಾಮಚಂದ್ರ ಅವರ ಮನೆ ಮೇಲೆ ಚುನಾವಣಾಧಿಕಾರಿಗಳು ದಾಳಿ ಮಾಡಿದ್ದಾರೆ. 10 ವಾಹನಗಳಲ್ಲಿ ಬಂದ 30ಕ್ಕೂ ಹೆಚ್ಚು ಅಧಿಕಾರಿಗಳು…
Read More »ಚಾಮರಾಜನಗರ: ಬುಧವಾರ (ಏಪ್ರಿಲ್ 24) ರಾತ್ರಿ ಸುಮಾರು 11.50ರ ವೇಳೆಗೆ ಕೊಳ್ಳೇಗಾಲದಿಂದ ಮೈಸೂರಿನತ್ತ ತೆರಳುತ್ತಿರುವಾಗ ನಾಡನಹಳ್ಳಿ ಬಳಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರ ಕಾರು ಅಪಘಾತವಾಗಿದೆ. ಈ ವೇಳೆ…
Read More »ಬೆಮಗಳೂರು: ಕಾಂಗ್ರೆಸ್ ಮುಖಂಡ, ಡಿ.ಕೆ. ಸುರೇಶ್ ಅವರ ಆಪ್ತರಾದ ಗಂಗಾಧರ್ ಹಾಗೂ ಇತರರ ಮನೆ ಮೇಲೆ ಐಟಿ ದಾಳಿ ನಡೆದಿದ್ದು, ಇದು ಚುನಾವಣೆ ಸಮಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು…
Read More »ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದಲ್ಲಿ ಮತದಾನ ನಡೆಯುವ 14 ಲೋಕಸಭಾ ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆ ತೆರೆ ಬೀಳಲಿದೆ. ವ್ಯಾಪಕವಾಗಿ ನಡೆಸಿದ ಬಹಿರಂಗ ಸಭೆಗಳು, ಪಾದಯಾತ್ರೆಗಳ…
Read More »ಹುಬ್ಬಳ್ಳಿ: ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ದಂಪತಿ ತಮ್ಮ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರನ್ನು…
Read More »ಇಂದು ಶ್ರಮಿಕ ವರ್ಗದ ಜನರು ಸಂಭ್ರಮಿಸುವ ದಿನ. ನಮ್ಮ ಹಿಂದುಳಿದ ವರ್ಗದ ನಾಯಕರಾದ ಕೆ.ಜಿ ನಂಜುಂಡಿ ಅವರು ಮನೆಗೆ ಮರಳಿದ್ದಾರೆ. ಅವರಿಗೆ ನನ್ನ ಹೃತ್ಪೂರ್ವಕ ಸ್ವಾಗತ. ಎಐಸಿಸಿ…
Read More »ಹುಬ್ಬಳ್ಳಿ: ಕಾರ್ಮಿಕ ಸಚಿವ ಸಂತೋಷ ಲಾಡ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿ ಪದ ಬಳಕೆ ಖಂಡಿಸಿ ಹಾಗೂ ಕ್ಷಮೆ ಕೇಳಲು ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ಮರಾಠ…
Read More »ಬೆಂಗಳೂರು: ಹಿರಿಯ ಪತ್ರಕರ್ತರು, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಅರ್ಜುನ್ ದೇವ್ (92) ಅವರು ಕೆಂಗೇರಿ ಉಪನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಇಬ್ಬರು…
Read More »ಶಿರಸಿ: ವಿಶ್ವೇಶ್ವರ ಹೆಗಡೆ ಕಾಗೇರಿಗೆ ಬಿಜೆಪಿ ಟಿಕೆಟ್ ಘೋಷಣೆಯಾದ ನಂತರವಂತೂ ಯಾರ ಕೈಗೂ ಸಿಗದ ಉತ್ತರ ಕನ್ನಡದ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಪ್ರಧಾನಿ ಮೋದಿ ಅವರ…
Read More »ಆಧುನಿಕತೆಯ ನಡುವೆಯೂ ರಾಜಧಾನಿಯ ಐತಿಹಾಸಿಕ ಹಾಗೂ ಸಾಂಪ್ರದಾಯಿಕ ಬೆಂಗಳೂರು ಕರಗ ಅದ್ಧೂರಿಯಾಗಿ ನೇರವೇರಿತು. ನಗರದ ಹಳೆಯ ಪೇಟೆ ಬೀದಿಗಳಲ್ಲಿ ಮಲ್ಲಿಗೆಯ ಕಂಪು, ಸದಾ ಕಿಕ್ಕಿರಿದ ಜನ ಹಾಗೂ…
Read More »ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮುಜರಾಯಿ ಇಲಾಖೆ ಸಚಿವರು ಒಬ್ಬರು ಅರ್ಚಕರಿಗೆ ಯಾವ ಪ್ರಮಾಣದಲ್ಲಿ ಸಹಾಯ ಮಾಡಬಹುದು ಎಂಬುದಕ್ಕೆ ರಾಮಲಿಂಗಾರೆಡ್ಡಿ ಅವರು ಸಾಕ್ಷಿಯಾಗಿದ್ದಾರೆ. ಒಬ್ಬ ಸಚಿವರು ಹೃದಯವಂತಿಕೆಯಿಂದ ಕೆಲಸವನ್ನು…
Read More »ಧಾರವಾಡ: ಲೋಕಸಭಾ ಕ್ಷೇತ್ರದಲ್ಲಿ ಪ್ರಲ್ಹಾದ್ ಜೋಶಿ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶಿರಹಟ್ಟಿಯ ಫಕೀರ್ ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಕೇಂದ್ರ ಸಚಿವ, ಹಾಲಿ ಸಂಸದ…
Read More »ಕಲ್ಕಿ 2898 AD: ನಾಗ್ ಅಶ್ವಿನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಲ್ಕಿ ಸಿನಿಮಾ, ಈಗಾಗಲೇ ಶೂಟಿಂಗ್ನಲ್ಲಿ ಬಿಜಿಯಾಗಿದೆ. ಈ ನಡುವೆ ಈಗ ಸೋಷಿಯಲ್ ಮೀಡಿಯಾದಲ್ಲಿ…
Read More »ಬೆಳಗಾವಿ: ಬೆಳಗಾವಿಯ ಸುವರ್ಣಸೌಧದ ಮುಂಭಾಗದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಲಾರಿ ಚಾಲಕನಿಗೆ 50ಕ್ಕೂ ಹೆಚ್ಚು ಹಿಂದೂಪರ ಕಾರ್ಯಕರ್ತರು ಥಳಿಸಿದ್ದಾರೆ. ಮಹಾರಾಷ್ಟ್ರದಿಂದ ಹುಬ್ಬಳ್ಳಿಗೆ ಹೋಗುತ್ತಿದ್ದ ಲಾರಿಯನ್ನು ಹೆದ್ದಾರಿಯಲ್ಲಿ ತಡೆದ ಹಿಂದೂ…
Read More »ಬೆಂಗಳೂರು: ಲೋಕಸಭೆ ಚುನಾವಣೆ 2024ಕ್ಕೆ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆಗೆ ಇನ್ನು ಐದು ದಿನಗಳು ಬಾಕಿಯಷ್ಟೆ. ಈ ಸಂದರ್ಭದಲ್ಲಿ ಇಂದು ಭಾನುವಾರ ಬೆಂಗಳೂರಿನಲ್ಲಿ ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳಾದ ಬಿ…
Read More »ಬೆಂಗಳೂರು: ಪತ್ರಕರ್ತನಾಗಿ, ನಟನಾಗಿ ಹಾಗೂ ಕಾರ್ಯಕಾರಿ ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಿರುವ ಅಫ್ಜಲ್(ಸೂಪರ್ ಸ್ಟಾರ್ಸ್), “ಹೊಸತರ” ಚಿತ್ರದ ಮೂಲಕ ನಿರ್ದೇಶಕನಾಗಿ ಸ್ಯಾಂಡಲ್ ವುಡ್ ಪ್ರವೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ…
Read More »Health Tips: ಹುಣಸೆ ಚಿಗುರಿನ ಆರೋಗ್ಯ ಪ್ರಯೋಜನಗಳ ಬಗ್ಗೆ ಹೆಚ್ಚಿನವರಿಗೆ ಅರಿವೇ ಇಲ್ಲ. ಕೆಲವರಿಗೆ ಮಾತ್ರ ಹುಣಸೆ ಎಲೆಯ ಪ್ರಯೋಜನಗಳ ಬಗ್ಗೆ ಅರಿವಿದೆ. ಹುಣಸೆ ಎಲೆಗಳನ್ನು ತಿನ್ನುವುದರಿಂದ…
Read More »ಗದಗ: ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ್ ಬೊಮ್ಮಾಯಿ ಜನತಾ ಸಂವಾದ ಸದನ ಕಾರ್ಯಕ್ರಮ ನಡೆಸಿದರು. ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಗದಗದ ಬೆಟಗೇರಿ ನಗರದ…
Read More »ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಡಿಕೆಎಸ್ ಹೆಗ್ಡೆ ವೀರವನಿತೆ ಒನಕೆ ಓಬವ್ವನ ವೇಷ ಧರಿಸಿ “ಹೆಣ್ಣು ಅಬಲೆಯಲ್ಲ, ಎಲ್ಲವನ್ನೂ ಸಾಧಿಸಬಲ್ಲ ಶಕ್ತಿ ಆಕೆಗಿದೆ” ಎಂದು…
Read More »ಹುಬ್ಬಳ್ಳಿಯ ನೇಹಾ ಹಿರೇಮಠ್ ಕೊಲೆ ಪ್ರಕರಣ ಕುರಿತಂತೆ ಸ್ಯಾಂಡಲ್ವುಡ್ ನಟಿ ರಚಿತಾ ರಾಮ್ ಬೇಸರ ವ್ಯಕ್ತ ಪಡಿಸಿದ್ದಾರೆ.ತಪ್ಪು ಯಾರೆ ಮಾಡಿದರು ತಪ್ಪೇ. ಆಗಿರೋದು ಅನ್ಯಾಯ. ಈಗ ನ್ಯಾಯ…
Read More »ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕ ಸಭಾ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ನಿಂತಿರುವ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಪರ ಇದೀಗ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸಹ…
Read More »ಹುಬ್ಬಳ್ಳಿ: ನನ್ನ ಮಗಳು ನೇಹಾಳ ಹತ್ಯೆ ಪ್ರಕರಣದ ತನಿಖೆಯ ದಾರಿ ತಪ್ಪಿಸುವ ಕೆಲಸ ಆಡಳಿತ ಪಕ್ಷದವರಿಂದಲೇ ನಡೆಯುತ್ತಿದೆ ಎಂದು ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನಯ್ಯ ಹಿರೇಮಠ ಗಂಭೀರವಾಗಿ…
Read More »ಹುಬ್ಬಳ್ಳಿ ನಗರ ಅಕ್ಷರಶಃ ಬೆಚ್ಚಿ ಬಿದ್ದಿದೆ. ಮೊನ್ನೆ ಬಿವಿಬಿ ಕ್ಯಾಂಪಸ್ನಲ್ಲಿ ನಡೆದ ವಿದ್ಯಾರ್ಥಿನಿಯ ಕೊಲೆ ಪ್ರಕರಣ ಅವಳಿ ನಗರದ ಜನತೆಯ ನಿದ್ದೆಗೆಡಿಸಿದೆ. ಅಲ್ಲದೆ, ಪ್ರೀತಿ ಮಾಡಲ್ಲ ಎಂದ…
Read More »ಇಂಜಿನಿಯರಿಂಗ್ ಅಥವಾ ಮತ್ತಿತರೆ ಕೋರ್ಸ್ ಗಳಿಗೆ ಸೇರಲು ಸುಮಾರು ಮೂರುವರೆ ಲಕ್ಷ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಳೆದ 2 ವರ್ಷದಿಂದ ಶ್ರಮ ವಹಿಸಿ ಸಿ.ಇ.ಟಿ ಗೆ ತಯಾರಾಗಿ…
Read More »ಬೆಂಗಳೂರು: ಕನ್ನಡ ಚಿತ್ರರಂಗದ ಮೇರು ನಟ ಡಾ.ರಾಜ್ಕುಮಾರ್ ಅವ್ರ 95ನೇ ಜನ್ಮದಿನಕ್ಕೆ ಇನ್ನು 5 ದಿನವಷ್ಟೇ ಬಾಕಿ ಇದೆ. ಅಣ್ಣಾವ್ರ ಹುಟ್ಟು ಹಬ್ಬ ಅಂದ್ರೆ ಅದು ಸ್ಯಾಂಡಲ್ವುಡ್…
Read More »ಬೆಂಗಳೂರು: ಏಕಚಕ್ರಾಧಿಪತ್ಯದ ನಾಯಕತ್ವದಿಂದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗುತ್ತದೆಯೇ ಹೊರತು, ಪೂರಕವಾಗುವುದಿಲ್ಲ ಎಂದು ಹಿರಿಯ ಪತ್ರಕರ್ತ ಸಾಮಾಜಿಕ ಚಿಂತಕ ಸುಧೀಂದ್ರ ಕುಲಕರ್ಣಿ ಎಚ್ಚರಿಸಿದರು. ಬೆಂಗಳೂರು ನಗರ ವಿಶ್ವವಿದ್ಯಾಲಯದ ಸಮೂಹ…
Read More »ಬೆಂಗಳೂರು: ಸ್ಯಾಂಡಲ್ವುಡ್ ನಟಿ ಹರ್ಷಿಕಾ ಮತ್ತು ನಟ ಭುವನ್ ಪೊನ್ನಣ್ಣ ದಂಪತಿ ಬೆಂಗಳೂರಿನಲ್ಲಿ ಕರಾಳ ಅನುಭವವೊಂದಕ್ಕೆ ಸಾಕ್ಷಿ ಆಗಿದ್ದಾರೆ. ರೆಸ್ಟೋರೆಂಟ್ವೊಂದಕ್ಕೆ ಊಟಕ್ಕೆ ಹೋದಾಗ, ಅಲ್ಲಿನ ಕೆಲವರು ಹರ್ಷಿಕಾ…
Read More »ಗದಗ: ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆಯಾದ ಘಟನೆ ನಗರದ ದಾಸರ ಓಣಿಯಲ್ಲಿ ನಡೆದಿದೆ. ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ಕು ಜನರ ಕೊಲೆಯಾಗಿದ್ದು, ದುಷ್ಕರ್ಮಿಗಳು…
Read More »ಮಂಡ್ಯ: ಕಲೆದ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಪರ ಮಂಡ್ಯದಲ್ಲಿ ಅಬ್ಬರದ ಚುನಾವಣಾ ಪ್ರಚಾರ ನಡೆಸಿ ಸುಮಲತಾ ಗೆಲುವಿಗಾಗಿ ಜೋಡೆತ್ತುಗಳಂತೆ ನಟ ಯಶ್ ಹಾಗೂ ದರ್ಶನ್ ಕಾರ್ಯನಿರ್ವಹಿಸಿದ್ದರು.…
Read More »ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಮತ್ತು ಅವರ ಪತಿ ರಾಜ್ ಕುಂದ್ರಾ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಶಾಕ್ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ…
Read More »ಹುಬ್ಬಳ್ಳಿ: ಕಳೆದ ಹತ್ತು ವರ್ಷಗಳಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಬಂದಿರುವ ಅನುದಾನದ ಅಂಕಿ ಅಂಶಗಳನ್ನು ಬಹಿರಂಗವಾಗಿ ಹಂಚಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಧೈರ್ಯವಿಲ್ಲ ಎಂದು ವಿಪಕ್ಷ ಉಪನಾಯಕ ಅರವಿಂದ ಬೆಲ್ಲದ…
Read More »ಬೆಂಗಳೂರು: ಎನ್ ಗೊಂಬೆ ಲಾಂಛನದಲ್ಲಿ ಪ್ರದೀಪ್ ಯಾದವ್ ನಿರ್ಮಾಣದ, ಸಿ.ಎಂ.ವಿಜಯ್ ನಿರ್ದೇಶನದ ಹಾಗೂ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ನಾಯಕರಾಗಿ ನಟಿಸಿರುವ ಹಾಗೂ ಅಭಿನಯ ಚಕ್ರವರ್ತಿ…
Read More »ಧಾರವಾಡ: ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನಾಂಕ ಸಮೀಪಿಸುತ್ತಿದ್ದಂತೆ ಈಗ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ರಂಗು ಒಡೆದುಕೊಳ್ಳುತ್ತಿದೆ. ಈಗಾಗಲೇ ಎರಡು ರಾಷ್ಟ್ರೀಯ ಪಕ್ಷಗಳ ಅಭ್ಯರ್ಥಿಗಳು ನಾಮಿನೇಷನ್ ಫೈಲ್…
Read More »ಬೆಂಗಳೂರು: ನಿನ್ನೆ ರಾಮನವಮಿಯಂದು ಜೈ ಶ್ರೀ ರಾಮ್ ಎಂದು ಘೋಷಣೆ ಕೂಗುತ್ತಾ ಕಾರಿನಲ್ಲಿ ತೆರಳುತ್ತಿದ್ದ ಯುವಕರನ್ನ ಅನ್ಯಕೋಮಿನ ಕೆಲ ಯುವಕರು ಅಡ್ಡಗಟ್ಟಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.…
Read More »ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಏಪ್ರಿಲ್ 18 ಮತ್ತು 19ರಂದು ಸಾಮಾನ್ಯ ಪ್ರವೇಶ ಪರೀಕ್ಷೆ-2024(ಸಿಇಟಿ) ರಾಜ್ಯಾದ್ಯಂತ ಒಟ್ಟು 737 ಕೇಂದ್ರಗಳಲ್ಲಿ ನಡೆಯಲಿದೆ. ಈ ಬಾರಿ…
Read More »ಬೆಂಗಳೂರು: ಕನ್ನಡದಲ್ಲಿ ಸದ್ದಿಲ್ಲದೇ ಮತ್ತೊಂದು ಮಲ್ಟಿ ಸ್ಟಾರ್ ಸಿನಿಮಾ ರೂಪಗೊಳ್ಳುತ್ತಿದೆ. ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಕಾಂಬೋದಲ್ಲಿ ಹೊಸ ಚಿತ್ರವೊಂದು ತಯಾರಾಗುತ್ತಿದೆ. ಈ…
Read More »ಬೆಂಗಳೂರು ಲೋಕಸಭಾ ಚುನಾವಣೆ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದು ಏಪ್ರಿಲ್ 20 ರಂದು ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.…
Read More »ಸಾಯಿ ಪಲ್ಲವಿ: ಈ ಜನರೇಷನ್ ನಾಯಕಿಯರಲ್ಲಿ ಸಾಯಿ ಪಲ್ಲವಿ ಅತ್ಯುತ್ತಮ ಡಾನ್ಸರ್. ಅದರಲ್ಲಿ ಯಾವುದೇ ಸಂಶಯವಿಲ್ಲ. ಸಾಯಿ ಪಲ್ಲವಿ ತಮ್ಮ ಹದಿಹರೆಯದಿಂದಲೂ ಅನೇಕ ನೃತ್ಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ.…
Read More »ಶಿವಮೊಗ್ಗ: ಬಿಜೆಪಿಯವರು ಮತದಾರರಿಗೆ ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿದ್ದಾರೆ. ಕಳೆದ 70ವರ್ಷಗಳಲ್ಲಿ ಕಾಂಗ್ರೆಸ್ ಏನು ಮಾಡಿದೆ ಎಂದು ಕೇಳುತ್ತಿದ್ದಾರೆ. ನೀರು, ಸೂರು, ವಿದ್ಯುತ್, ರಸ್ತೆಗಳನ್ನು, ಉದ್ಯೋಗ,…
Read More »ಲಕ್ಷ್ಮೇಶ್ವರ ಠಾಣೆಯ ಮನೆಗಳ್ಳತನದ 2: ಪಟ್ಟಣ ಸೇರಿದಂತೆ ರಾಮಗಿರಿ, ಪುಟಗಾಂವ್ಬಡ್ನಿ ಗ್ರಾಮಗಳಲ್ಲಿ ಮನೆಗಳ್ಳತನ ಮಡುತ್ತಿದ್ದ ಇಬ್ಬರು ಕಳ್ಳರನ್ನು ಲಕ್ಷ್ಮೇಶ್ವರ ಠಾಣೆ ಪೊಲೀಸರು ಬಂಧಿಸಿದ್ದು, ಬಂಧಿತರಿಂದ ₹ 1.39…
Read More »ಧಾರವಾಡ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಕ್ರಮ ಹಣ ಸಾಗಾಟದ ಮೇಲೆ ಐಟಿ ಅಧಿಕಾರಿಗಳು ಹದ್ದಿನ ಕಣ್ಣಿಟ್ಟಿದ್ದು, ಎಲ್ಲೆಡೆ ಜಾಲಾಡುತ್ತಿದ್ದಾರೆ. ಮಂಗಳವಾರ ಧಾರವಾಡದಲ್ಲಿ ದಾಳಿ ನಡೆಸಿದ್ದು, ಫ್ಲ್ಯಾಟ್ ಒಂದರಲ್ಲಿ ಸಂಗ್ರಹಿಸಲಾಗಿದ್ದ…
Read More »ಶ್ರೀರಾಮನವಮಿಯ ಶುಭಾಶಯಗಳು: ಸನಾತನ ಧರ್ಮದಲ್ಲಿ ಜನರು ಶ್ರೀ ರಾಮಚಂದ್ರನ ಬಗ್ಗೆ ಅಚಲವಾದ ನಂಬಿಕೆ ಮತ್ತು ಭಕ್ತಿ ಹೊಂದಿದ್ದಾರೆ. ಇಂದು ಆಚರಿಸುವ ರಾಮ ನವಮಿಯ ಪವಿತ್ರ ಹಬ್ಬ ರಾಮನಿಗೆ…
Read More »ದ್ವಾರಕೀಶ್ ನಿಧಾನ: ಕರ್ನಾಟಕದ ಕುಳ್ಳ, ನಟ, ನಿರ್ಮಾಪಕ ದ್ವಾರಕೀಶ್ ನಿಧನರಾಗಿದ್ದಾರೆ. ಕನ್ನಡ ಚಿತ್ರೋದ್ಯಮ ಕಂಡ ಹಿರಿ ತಲೆಯೊಂದು ಇದೀಗ ಕಣ್ಮರೆಯಾಗಿದೆ. 81ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ.…
Read More »ಬೆಂಗಳೂರು: ಶಿವರಾಜ್ಕುಮಾರ್ ಅವರ ನಿಜವಾದ ಹೆಸರು ಎಂ ಎಸ್ ಪುಟ್ಟಸ್ವಾಮಿ. ಇದೇ ಹೆಸರಲ್ಲಿ ವಿವರ ಇದೆ. 2022-2023 ಆರ್ಥಿಕ ವರ್ಷದಲ್ಲಿ 2,97,27,100 ರೂಪಾಯಿ ಆದಾಯ ಹೊಂದಿದ್ದಾರೆ. ಅದೇ…
Read More »ಬೆಂಗಳೂರು: ಕರಾವಳಿ ಸೀಮೆಯಿಂದ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಅನೇಕರು ಆಗಮಿಸಿದ್ದಾರೆ. ಒಂದಷ್ಟು ಗೆಲುವನ್ನೂ ದಾಖಲಿಸಿದ್ದಾರೆ. ಇದೀಗ `ಕಲ್ಜಿಗ’ ಎಂಬ ಚಿತ್ರದ ಮೂಲಕ ಮತ್ತೊಂದು ತಂಡ ಕನ್ನಡ ಚಿತ್ರರಂಗಕ್ಕೆ…
Read More »ಕಲ್ಲು ತೂರಾಟದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಗೆ ಗಅಯಗಳಾಗಿದೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಕೆಲವು ಕಿಡಿಗೇಡಿಗಳು ಅವರ ಬೆಂಗಾವಲು ವಾಹನದ ಮೇಲೆ…
Read More »




















































































































































