ಇರಾನ್-ಇಸ್ರೇಲ್ ನಡುವಿನ ಯುದ್ಧದ ಕಾರ್ಮೋಡ ಜಾಗತಿಕ ಆರ್ಥಿಕತೆಯ ಮೇಲೆ ಸುನಾಮಿಯಂತೆ ಅಪ್ಪಳಿಸಿದ್ದು, ಭಾರತೀಯ ಷೇರು ಮಾರುಕಟ್ಟೆ ತತ್ತರಿಸಿ ಹೋಗಿದೆ. ಮಾರುಕಟ್ಟೆ ಆರಂಭವಾಗುತ್ತಿದ್ದಂತೆಯೇ ಹೂಡಿಕೆದಾರರಲ್ಲಿ ನಡುಕ ಶುರುವಾಗಿದ್ದು, ಸೆನ್ಸೆಕ್ಸ್…
Read More »freedomtvlive.com
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಸಿರು ಹೊದಿಕೆಗೆ ಈಗ ರೈಲ್ವೆ ಅಭಿವೃದ್ಧಿಯ ಬಿಸಿ ತಟ್ಟಿದ್ದು, ಬೈಯಪ್ಪನಹಳ್ಳಿಯಲ್ಲಿ ನೂರಾರು ಮರಗಳ ಮಾರಣಹೋಮಕ್ಕೆ ರೈಲ್ವೆ ಇಲಾಖೆ ಸಜ್ಜಾಗಿದೆ. ಎಸ್ಎಂವಿಟಿ ರೈಲು…
Read More »ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ನಿರಂತರ ದಾಳಿ ಹಾಗೂ ಹತ್ಯೆ ಪ್ರಕರಣಗಳನ್ನು ಖಂಡಿಸಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್…
Read More »ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿಸಂಪುಟ ಸರ್ಜರಿ ಸಂಚಲನ ಶುರುವಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಮಟ್ಟದಲ್ಲಿ ಭರ್ಜರಿ ಲಾಬಿ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಂತ್ರಿ ಪಟ್ಟ ಅಲಂಕರಿಸಲು…
Read More »ಹುಬ್ಬಳ್ಳಿ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕರ್ನಾಟಕವು ಮುಸಲ್ಮಾನರಿಗೆ ಸ್ವರ್ಗ ಮತ್ತು ಹಿಂದೂಗಳಿಗೆ ನರಕವಾಗಿದೆ ಎಂದು ಕಿಡಿಕಾರಿದ್ದಾರೆ. ಮದ್ದೂರು,…
Read More »ಗೌರಿಬಿದನೂರು: ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಸಯ್ಯದ್ ಅಲಿ ಖಮೇನಿ ಹತ್ಯೆ ವರದಿಗಳ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲಿ ತೀವ್ರ ಆಕ್ರೋಶ ಮತ್ತು…
Read More »ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ ಭಾನುವಾರ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜಕೀಯ ಭವಿಷ್ಯ ಹಾಗೂ ಜಾಗತಿಕ ಸಂಘರ್ಷದ ಕುರಿತು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. ಹೆಲಿಪ್ಯಾಡ್ನಲ್ಲಿ ಬೆಂಬಲಿಗರು…
Read More »ಚಿಕ್ಕಬಳ್ಳಾಪುರ: ಚಿಂತಾಮಣಿಯಲ್ಲಿ ಮನುಷ್ಯತ್ವವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ನವಜಾತ ಶಿಶುವೊಂದನ್ನು ಶೌಚಾಲಯಕ್ಕೆ ಎಸೆದು ಹೋದ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. ನಗರದ ತಪತೇಶ್ವರ ಕಾಲೋನಿಯ ಮನೆಯೊಂದರ ಮುಂದಿರುವ…
Read More »ಕೊಡಗು: ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ಕಾಲೇಜಿನಿಂದ ಮನೆಗೆ ಮರಳುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ಕಾಡಾನೆ ದಾಳಿಗೆ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ಮಡಿಕೇರಿ ತಾಲೂಕಿನ ಬೆಟ್ಟತೂರು ಗ್ರಾಮದಲ್ಲಿ ನಡೆದಿದೆ.…
Read More »ಬೆಂಗಳೂರು: ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ರೋಗಿಗಳಿಗೆ ಜೀವ ನೀಡಬೇಕಾದ ವೈದ್ಯಕೀಯ ಕ್ಷೇತ್ರದ ಉನ್ನತ ಅಧಿಕಾರಿಯೊಬ್ಬ ಕಾಮುಕನಾಗಿ ವರ್ತಿಸಿರುವ ಘೋರ ಪ್ರಕರಣ ಬೆಳಕಿಗೆ ಬಂದಿದೆ. ಲಕ್ಕಸಂದ್ರದ ಬ್ರೈನ್ಸ್ ಸೂಪರ್ ಸ್ಪೆಷಾಲಿಟಿ…
Read More »ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಮುಗಿಬೀಳಲಿವೆ ಎಂದು AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮೊದಲೇ ಭವಿಷ್ಯ ನುಡಿದಿದ್ದರು. ಈಗ ಇರಾನ್ ಸರ್ವೋಚ್ಚ ನಾಯಕ ಖಮೇನಿ…
Read More »ಇರಾನ್ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಹತ್ಯೆಯಾದ ಸುದ್ದಿ ಜಾಗತಿಕ ಮಟ್ಟದಲ್ಲಿ ಸಂಚಲನ ಮೂಡಿಸಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ…
Read More »ರಾಜ್ಯದ ಪ್ರಬಲ ಹೋರಾಟಗಾರ ಮತ್ತು ಪ್ರಖ್ಯಾತ ಸ್ವಾಮೀಜಿಯೊಬ್ಬರ ಸುತ್ತ ಸುತ್ತುತ್ತಿರುವ ವಿವಾದ ಈಗ ಹೊಸ ತಿರುವು ಪಡೆದುಕೊಂಡಿದೆ. ಇದು ಕೇವಲ ಪ್ರಣಯ ಪ್ರಸಂಗವಲ್ಲ, ಬದಲಿಗೆ ಇದೊಂದು ವ್ಯವಸ್ಥಿತ…
Read More »ಕೇಂದ್ರ ಸರ್ಕಾರವು ಗರ್ಭಿಣಿಯರು ಮತ್ತು ಬಾಣಂತಿಯರ ಆರೋಗ್ಯ ಹಾಗೂ ಪೌಷ್ಟಿಕಾಂಶದ ದೃಷ್ಟಿಯಿಂದ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ’ಯಡಿ ಭರ್ಜರಿ ಆರ್ಥಿಕ ನೆರವು ಘೋಷಿಸಿದೆ. ಬಡ ಮತ್ತು ಮಧ್ಯಮ…
Read More »ತಮಿಳು ಚಿತ್ರರಂಗದ ಸೂಪರ್ಸ್ಟಾರ್ ದಳಪತಿ ವಿಜಯ್ ಅವರ ವೈಯಕ್ತಿಕ ಜೀವನ ಈಗ ಬೀದಿಗೆ ಬಂದಿದ್ದು, ಅವರ ಸಂಸಾರದಲ್ಲಿ ಬಿರುಕು ಮೂಡಿರುವುದು ಈಗ ಜಗಜ್ಜಾಹೀರಾಗಿದೆ. ವಿಜಯ್ ಪತ್ನಿ ಸಂಗೀತಾ…
Read More »ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯ ಇತಿಹಾಸದಲ್ಲೇ ಅತ್ಯಂತ ಕರಾಳ ಎನ್ನಬಹುದಾದ ‘ಮಹಾ’ ಭ್ರಷ್ಟಾಚಾರದ ಹಗರಣವೊಂದು ಬೆಂಗಳೂರಿನಲ್ಲಿ ಬಯಲಾಗಿದೆ. ಬೆಂಗಳೂರು ಕೇಂದ್ರ ಆರ್ಟಿಓ ಅಧಿಕಾರಿಗಳು ಹೊರರಾಜ್ಯದ ವಾಹನ…
Read More »ಒಡಿಶಾ: ಜಗತ್ಸಿಂಗ್ಪುರದಲ್ಲಿ ಮಾನವೀಯತೆಯೇ ಮಕಾಡೆ ಮಲಗುವಂತಹ ಘೋರ ಕೃತ್ಯವೊಂದು ನಡೆದಿದೆ. ಮದುವೆಯಾಗುವ ಆಸೆಯಿಂದ ಮನೆ ಬಿಟ್ಟು ಬಂದ ಯುವತಿಯೊಬ್ಬಳು ಅಕ್ಷರಶಃ ಕಾಮಪಿಶಾಚಿಗಳ ಅಟ್ಟಹಾಸಕ್ಕೆ ಬಲಿಯಾಗಿದ್ದಾಳೆ. ಪ್ರೀತಿಸಿದವನಿಂದಲೇ ಶುರುವಾದ…
Read More »ಉಡುಪಿ: ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಮ್ಯಾರಥಾನ್ ಓಟದ ಸಂಭ್ರಮವು ಇಂದು ಬೆಳ್ಳಂಬೆಳಿಗ್ಗೆ ಮಹಾ ದುರಂತವೊಂದಕ್ಕೆ ಸಾಕ್ಷಿಯಾಗಿದೆ. ಕುಂದಾಪುರ ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿ…
Read More »ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವೆ ಯುದ್ಧದ ಭೀತಿ ಎದುರಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಹೊತ್ತಲ್ಲೇ ಭಾರತೀಯ ಗ್ರಾಹಕರಿಗೆ ತೈಲ ಕಂಪನಿಗಳು ಅಚ್ಚರಿಯ ಸಿಹಿ ಸುದ್ದಿ…
Read More »ಇರಾನ್ ದೇಶದ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರ ಅಂತ್ಯ ಹಾಗೂ ಅಮೆರಿಕ-ಇಸ್ರೇಲ್ ಜಂಟಿ ಕಾರ್ಯಾಚರಣೆಯ ಬಗ್ಗೆ ಭಾರತೀಯ ಮೂಲದ ಜ್ಯೋತಿಷಿಯೊಬ್ಬರು ನುಡಿದಿದ್ದ ಭವಿಷ್ಯ ಈಗ…
Read More »ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ತಾರಕಕ್ಕೇರಿರುವ ಬೆನ್ನಲ್ಲೇ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಇತ್ತೀಚಿನ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ…
Read More »ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ ಎಂದು ಘೋಷಿಸಿದ ಬೆನ್ನಲ್ಲೇ, ಇರಾನ್ ಸರ್ಕಾರ ಮತ್ತು ಇಡೀ…
Read More »ರಾಯಚೂರು: ನಗರದ ಜನನಿಬಿಡ ರಸ್ತೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತವೊಂದು 21 ವರ್ಷದ ಯುವಕನ ಪ್ರಾಣವನ್ನು ಕ್ಷಣಾರ್ಧದಲ್ಲಿ ಬಲಿಪಡೆದಿದೆ. ಆಟೋ ಚಾಲಕನ ಅತಿ ವೇಗ ಹಾಗೂ ಅಜಾಗರೂಕತೆಯ…
Read More »ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಕ್ಷಿಪಣಿ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲ ಅಲಿ ಖಮೇನಿ ಹತ್ಯೆಯಾಗಿರುವುದು ಇಡೀ ಜಗತ್ತನ್ನು ಬೆಚ್ಚಿಬೀಳಿಸಿದೆ. ಇರಾನ್ ಸರ್ಕಾರ ತನ್ನ…
Read More »ಹಾವೇರಿ; ಹೊಸ ಜೀವನದ ಕನಸು ಹೊತ್ತು ಸಪ್ತಪದಿ ತುಳಿದಿದ್ದ ಆ ಜೋಡಿಗೆ ವಿಧಿ ಆಟವಾಡಿದ್ದಾನೆ. ಮದುವೆಯಾಗಿ ಕೇವಲ 15 ದಿನಗಳ ಸಂಭ್ರಮದಲ್ಲಿದ್ದ ನವದಂಪತಿ, ದೇವರ ದರ್ಶನ ಪಡೆದು…
Read More »ಹಾವೇರಿ: ಶಿಗ್ಗಾಂವಿ ತಾಲೂಕಿನ ಕಡಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನವದಂಪತಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಹಾವೇರಿ ನಗರದ ನಿವಾಸಿಗಳಾದ ಕಾರ್ತಿಕ್…
Read More »ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಉದ್ವಿಗ್ನತೆಯಿಂದಾಗಿ ವಾಯುಮಾರ್ಗದಲ್ಲಿ ನಿರ್ಬಂಧ ಹೇರಲಾಗಿದ್ದು, ಇದರ ನೇರ ಪರಿಣಾಮ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆಯೂ ಉಂಟಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ…
Read More »ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದಿಂದಾಗಿ ಭಾರಿ ಉದ್ವಿಗ್ನತೆ ನಿರ್ಮಾಣವಾಗಿದ್ದು, ಪ್ರವಾಸಕ್ಕಾಗಿ ದುಬೈಗೆ ತೆರಳಿದ್ದ ಬಳ್ಳಾರಿ ಮೂಲದ 35 ಪ್ರವಾಸಿಗರು ಅಲ್ಲಿಯೇ ಸಿಲುಕಿಕೊಳ್ಳುವಂತಾಗಿದೆ. ಈ ಪ್ರವಾಸಿಗರ…
Read More »ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಖಾಸಗಿ ವಸತಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಇದೀಗ ಅತ್ಯಂತ ಕರಾಳ ರೂಪ ಪಡೆದುಕೊಂಡಿದೆ.…
Read More »ತುಮಕೂರು: ಪ್ರೀತಿಸಿ ಮದುವೆಯಾದ ಪತಿಯ ಸಾವು ಸಂಭವಿಸಿ ತಿಂಗಳು ಕಳೆಯುವ ಮೊದಲೇ ಪತ್ನಿ ಮತ್ತೊಂದು ಮದುವೆಯಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಮೊದಲಿಗೆ ಹೃದಯಾಘಾತ ಎಂದು ಬಿಂಬಿತವಾಗಿದ್ದ ಸಾವು,…
Read More »ಹುಬ್ಬಳ್ಳಿ: ಕೆಎಸ್ಸಿಎ ಹುಬ್ಬಳ್ಳಿ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ್ ನಡುವೆ ನಡೆದ ರಣಜಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಎಡವಿದ್ದು, ಚೊಚ್ಚಲ ರಣಜಿ ಟ್ರೋಫಿಗೆ ಮುತ್ತಿಕ್ಕುವ…
Read More »ಬೆಂಗಳೂರು: ಸ್ಯಾಂಡಲ್ವುಡ್ನ ‘ಬಾಕ್ಸ್ ಆಫೀಸ್ ಸುಲ್ತಾನ’ ನಟ ದರ್ಶನ್ ಜೈಲು ಸೇರಿ ಹಲವು ತಿಂಗಳುಗಳೇ ಕಳೆದಿವೆ. ನೆಚ್ಚಿನ ನಟನ ಬಿಡುಗಡೆಗಾಗಿ ಅಭಿಮಾನಿಗಳು ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹರಕೆಗಳನ್ನು…
Read More »ಬೆಳಗಾವಿ: ರಾಯಬಾಗ ತಾಲೂಕಿನ ಅಲಖನೂರಿನಲ್ಲಿ ಖಾಸಗಿ ಫೈನಾನ್ಸ್ ಕಂಪನಿಯ ಅಮಾನವೀಯ ನಡೆಗೆ ಇಡೀ ಕುಟುಂಬವೊಂದು ಬೀದಿಗೆ ಬಿದ್ದಿರುವ ಘಟನೆ ವರದಿಯಾಗಿದೆ. ಹನುಮಂತ ಪಾಟೀಲ್ ಎಂಬುವವರು ತಮ್ಮ ತಂದೆಯ…
Read More »ಹಾವೇರಿ: ಪರೀಕ್ಷೆಯ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಬೇಕಾದ ಶಿಕ್ಷಣ ಸಂಸ್ಥೆಯೇ, ಬಾಕಿ ಇರುವ ಶುಲ್ಕದ ನೆಪವೊಡ್ಡಿ ವಿದ್ಯಾರ್ಥಿನಿಯೊಬ್ಬಳ ಭವಿಷ್ಯದ ಜೊತೆ ಆಟವಾಡಿರುವ ಅಮಾನವೀಯ ಘಟನೆ ಹಾವೇರಿ ಜಿಲ್ಲೆಯ…
Read More »ನಟ ದರ್ಶನ್ ವಿರುದ್ಧದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯಲ್ಲಿ ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳ ಅಮಾನತಿಗೆ ಆಗ್ರಹಿಸಿ…
Read More »ಕನ್ನಡ ಚಿತ್ರರಂಗದ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಹೆಮ್ಮೆಯ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, ಈಗ ವಿತರಣಾ ಕ್ಷೇತ್ರದಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ರಾಜಕುಮಾರ, ಕೆಜಿಎಫ್…
Read More »ದಕ್ಷಿಣ ಅಮೇರಿಕಾ : ಬೊಲಿವಿಯಾದ ಎಲ್ ಆಲ್ಟೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಹೆದ್ದಾರಿಯಲ್ಲಿ ಸಂಭವಿಸಿದ ಸೇನಾ ಸರಕು ವಿಮಾನದ ಪತನವು ಇಡೀ ದೇಶವನ್ನೇ ಆತಂಕಕ್ಕೆ ತಳ್ಳಿದೆ.…
Read More »ಚಿಕ್ಕೋಡಿ: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಭವಿಷ್ಯದ ಕನಸುಗಳೊಂದಿಗೆ ಪರೀಕ್ಷಾ ಕೇಂದ್ರಗಳತ್ತ ಹೆಜ್ಜೆ ಹಾಕಿದ್ದಾರೆ. ಆದ್ರೆ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ…
Read More »ಕೊಪ್ಪಳ: ಜಿಲ್ಲೆಯಲ್ಲಿ ತಲೆ ಎತ್ತಿದ್ದ ಅಕ್ರಮ ರೆಸಾರ್ಟ್ಗಳ ದಂಧೆಯ ಬಗ್ಗೆ ಎಚ್ಚೆತ್ತುಕೊಂಡ ಜಿಲ್ಲಾಡಳಿತವು ಅನಧಿಕೃತ ಕಟ್ಟಡಗಳ ವಿರುದ್ಧ ರಣಕಹಳೆ ಮೊಳಗಿಸಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಈ ಬೃಹತ್…
Read More »ಒಡಿಶಾ: ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಯುವತಿಯೊಬ್ಬಳನ್ನು ನಂಬಿಸಿ ಅತ್ಯಾಚಾರಗೈದು, ಬಳಿಕ ಮತ್ತೊಬ್ಬ ಆರೋಪಿ ಆಕೆಯನ್ನು ಸಾಯುವಂತೆ ಹಿಂಸಿಸಿ ಕಟ್ಟಡದಿಂದ ಎಸೆದು ಕೊಲೆ ಮಾಡಿರುವ, ಭೀಕರ ಘಟನೆ…
Read More »ಹೊಸೂರು: ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡಿದ ಕಾಲೇಜು ವಿದ್ಯಾರ್ಥಿಗಳು, ಪ್ರಶ್ನಿಸಲು ಬಂದ ಅಧಿಕಾರಿಯೊಬ್ಬರ ಮೇಲೆ ಉದ್ದೇಶಪೂರ್ವಕವಾಗಿ ಕಾರು ಹತ್ತಿಸಿ ಕೊಲೆ ಮಾಡಿರುವ…
Read More »ಧರ್ಮಸ್ಥಳ: ಮಾರ್ಚ್ 3, 2026 ರಂದು ಸಂಭವಿಸಲಿರುವ ಅಪರೂಪದ ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ದರ್ಶನ ಸಮಯದಲ್ಲಿ…
Read More »2026ರ ಮಾರ್ಚ್ 3 ರಂದು ಸಂಭವಿಸಲಿರುವ ಚಂದ್ರಗ್ರಹಣ ಕೇವಲ ಬಣ್ಣಗಳ ಹಬ್ಬದಂದು ಬರುವ ಗ್ರಹಣ ಮಾತ್ರವಲ್ಲದೆ, ವಿಜ್ಞಾನ ಮತ್ತು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದಲೂ ಅತ್ಯಂತ ವಿಶೇಷವಾಗಿದೆ. ಈ…
Read More »ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಗಡಿ ಸಂಘರ್ಷವು ಈಗ ಯುದ್ಧದ ಭೀತಿಯನ್ನು ಹುಟ್ಟುಹಾಕಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರೀ ಸಂಚಲನ ಮೂಡಿಸಿದೆ. ಇತ್ತೀಚೆಗೆ ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ನಡೆಸಿದ…
Read More »ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಟ್ರಕ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಗಂಜ್ ವೃತ್ತದ ಕಡೆಯಿಂದ ವೇಗವಾಗಿ…
Read More »ಗದಗ: ಲಕ್ಕುಂಡಿ ಗ್ರಾಮದ ನಿವಾಸಿ ಪ್ರಜ್ವಲ್ ರಿತ್ತಿ ಅವರು ತೋರಿದ ಅಪಾರ ಪ್ರಾಮಾಣಿಕತೆಗೆ ಈಗ ದೊಡ್ಡ ಮಟ್ಟದ ಪ್ರತಿಫಲ ದೊರೆತಿದೆ. ಪ್ರಜ್ವಲ್ ಅವರು ತಮ್ಮ ಹಳೆಯ ಮನೆ…
Read More »ಫೆಬ್ರವರಿ 28 ಕೇವಲ ಕ್ಯಾಲೆಂಡರ್ನ ಒಂದು ದಿನವಲ್ಲ ಇದು ಜ್ಞಾನ, ವಿಜ್ಞಾನ ಮತ್ತು ಮಾನವೀಯತೆಯ ದೃಷ್ಟಿಯಿಂದ ಅತ್ಯಂತ ಮಹತ್ವದ ದಿನವಾಗಿದೆ. ಪ್ರತಿ ವರ್ಷ ಫೆಬ್ರವರಿ ತಿಂಗಳ ಕೊನೆಯ…
Read More »ಬೆಂಗಳೂರು: ಐತಿಹಾಸಿಕ ಕರಗ ಉತ್ಸವ ಮತ್ತು ಗ್ರೇಟರ್ ಬೆಂಗಳೂರು ಅಡ್ಮಿನಿಸ್ಟ್ರೇಷನ್ ಚುನಾವಣೆ ಕುರಿತು ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಮಾಹಿತಿ ನೀಡಿದ್ದಾರೆ. ಏಪ್ರಿಲ್ 6ರಂದು ಜಿಬಿಎ ಚುನಾವಣೆಗೆ ಸಂಬಂಧಿಸಿದಂತೆ…
Read More »ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಗಡಿ ಸಂಘರ್ಷ ತಾರಕಕ್ಕೇರಿದ್ದು, ಪಾಕಿಸ್ತಾನ ನಡೆಸಿದ ಏರ್ಸ್ಟ್ರೈಕ್ಗೆ ಪ್ರತಿಯಾಗಿ ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತವೂ ವೈಮಾನಿಕ ದಾಳಿ ನಡೆಸಿ ತಿರುಗೇಟು ನೀಡಿದೆ. ಇಸ್ಲಾಮಾಬಾದ್ನ…
Read More »ಉಡುಪಿ: ವಿವಿಧ ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ಪ್ರದೇಶಗಳ ಮೇಲೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ದಿಢೀರ್ ದಾಳಿ ನಡೆಸಿ, ಭ್ರಷ್ಟ ಮತ್ತು ಬೇಜವಾಬ್ದಾರಿ ಅಧಿಕಾರಿಗಳ ಬೆವರಿಳಿಸಿದ್ದಾರೆ.…
Read More »ಗದಗ: ಮುಂಡರಗಿ ತಾಲೂಕಿನ ಶಿಂಗಟಾಲೂರ ಗ್ರಾಮದಲ್ಲಿ ಅಸ್ಪೃಶ್ಯತೆಯ ಕಪಿಮುಷ್ಟಿಯಿಂದ ದಲಿತರನ್ನು ಮುಕ್ತಗೊಳಿಸಲು ಸರ್ಕಾರವೇ ಮಹತ್ವದ ಹೆಜ್ಜೆಯನ್ನಿಟ್ಟಿದೆ. ದಲಿತರಿಗೆ ಕ್ಷೌರ ಮಾಡಲು ಸವರ್ಣೀಯರು ನಿರಾಕರಿಸುತ್ತಿದ್ದ ಹಿನ್ನೆಲೆಯಲ್ಲಿ, ಈಗ ಸರ್ಕಾರವೇ…
Read More »ಬೆಂಗಳೂರು: ತಮ್ಮ ಬೆಂಬಲಿಗ ಶಾಸಕರು ನಡೆಸಿದ ಡಿನ್ನರ್ ಮೀಟಿಂಗ್ ವಿಚಾರವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ. ಈ ಭೇಟಿಯನ್ನು ಯಾವುದೇ ರೀತಿಯ ‘ಶಕ್ತಿ ಪ್ರದರ್ಶನ’ ಎಂದು…
Read More »ಕಾಂಗ್ರೆಸ್ ಶಾಸಕ ಅಜಯ್ ಸಿಂಗ್ ಅವರು ಶಾಸಕರ ಡಿನ್ನರ್ ಮೀಟಿಂಗ್ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಇದು ಪಕ್ಷದಲ್ಲಿ ಹೊಸದೇನಲ್ಲ ಮತ್ತು ಮೊದಲಿನಿಂದಲೂ ನಡೆದುಕೊಂಡು ಬಂದಿರುವ ಸಂಪ್ರದಾಯ,ನಾಯಕತ್ವದ ಬದಲಾವಣೆ ಅಥವಾ…
Read More »ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಧ್ಯಾಹ್ನ ಪ್ರಬಲ ಭೂಕಂಪದ ಅನುಭವವಾಗಿದೆ. ಮಧ್ಯಾಹ್ನ ಸುಮಾರು 1:22 ಗಂಟೆಗೆ ಭೂಮಿ ಕಂಪಿಸಿದ್ದು,…
Read More »ಮಂಡ್ಯ: 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದರೆ ಹೈಕಮಾಂಡ್ ತಕ್ಷಣ ಮಧ್ಯಪ್ರವೇಶಿಸಿ ಮುಖ್ಯಮಂತ್ರಿ ಸ್ಥಾನದ ಗೊಂದಲವನ್ನು ಬಗೆಹರಿಸಬೇಕು , ಪಕ್ಷದ ಒಳಗಿನ ಈ ಅನಿಶ್ಚಿತತೆಯು ಪಕ್ಷದ ವರ್ಚಸ್ಸಿಗೆ ಹಾನಿ…
Read More »ಕ್ರಿಕೆಟ್ ಪ್ರೇಮಿಗಳಿಗೆ ಈಗ ಹಬ್ಬದ ಕಾಲ! ಒಂದು ಕಡೆ ಪುರುಷರ ಟಿ20 ವಿಶ್ವಕಪ್ ಸೂಪರ್-8 ಹಂತದ ರೋಚಕತೆ ಮನೆ ಮಾಡಿದ್ದರೆ, ಮತ್ತೊಂದೆಡೆ 2026ರ ಐಸಿಸಿ ಮಹಿಳಾ ಟಿ20…
Read More »ತಮಿಳುನಾಡು:ತಮಿಳುನಾಡಿನ ರಸ್ತೆಗಳಲ್ಲಿ ಮದ್ಯಪಾನಿ ಚಾಲಕನೊಬ್ಬ ಅಮಲೇರಿದ ಸ್ಥಿತಿಯಲ್ಲಿ ಕಾರು ಚಾಲನೆ ಮಾಡಿ ಸೃಷ್ಟಿಸಿದ ಭೀಕರ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಕುಡಿದ ಅಮಲಿನಲ್ಲಿ ಕಾರಿನ…
Read More »ಬೆಂಗಳೂರು: ನಗರದಲ್ಲಿ ವೀಲ್ಹಿಂಗ್ ಪುಂಡರ ಅಟ್ಟಹಾಸ ಮಿತಿಮೀರಿದೆ. ಇದುವರೆಗೆ ಕೇವಲ ನಗರದ ಹೊರವಲಯದ ನಿರ್ಜನ ಪ್ರದೇಶಗಳಿಗೆ ಸೀಮಿತವಾಗಿದ್ದ ಈ ಅಪಾಯಕಾರಿ ಸ್ಟಂಟ್ಗಳು, ಈಗ ರಾಜಾರೋಷವಾಗಿ ನಗರದ ಹೃದಯಭಾಗದ…
Read More »ಕೇರಳ: ದಕ್ಷಿಣ ಭಾರತದ “ದೇವರ ಸ್ವಂತ ನಾಡು” ಎಂದು ಕರೆಯಲ್ಪಡುವ ರಾಜ್ಯದ ಹೆಸರು ಅಧಿಕೃತವಾಗಿ ಬದಲಾಗುವ ಐತಿಹಾಸಿಕ ಘಳಿಗೆ ಬಂದಿದೆ. ಇನ್ಮುಂದೆ ‘ಕೇರಳ’ ರಾಜ್ಯವನ್ನು ‘ಕೇರಳಂ’ ಎಂದು…
Read More »ಮಂಡ್ಯ: ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ನಡೆದ ಯುವಕನ ಮೇಲೆ ವಿವಸ್ತ್ರಗೊಳಿಸಿ ಕಲ್ಲಿನಿಂದ ಹಲ್ಲೆ ಮಾಡಿದ ಭೀಕರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಪ್ರಮುಖ ಆರೋಪಿಗಳನ್ನು ಬಂಧಿಸಿದ್ದಾರೆ. ಗಿರೀಶ್ ಮತ್ತು…
Read More »ರಾಜ್ಯ ರಾಜಕಾರಣದ ದಿಕ್ಸೂಚಿ ಎಂದೇ ನಂಬಲಾದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಯುಗಾದಿ ಬಳಿಕದ ದಿನಗಳ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದು, ಆಡಳಿತ ಪಕ್ಷದ…
Read More »ಕೇರಳ: ದಕ್ಷಿಣ ಭಾರತದ ಸುಂದರ ರಾಜ್ಯ ‘ಕೇರಳ’ದ ಅಧಿಕೃತ ಹೆಸರು ಬದಲಾವಣೆಗೆ ಈಗ ಕ್ಷಣಗಣನೆ ಶುರುವಾಗಿದೆ. ಇನ್ಮುಂದೆ ಈ ರಾಜ್ಯವನ್ನು ಅಧಿಕೃತವಾಗಿ ‘ಕೇರಳಂ’ ಎಂದೇ ಕರೆಯಲು ಕೇರಳ…
Read More »ರಾಜಸ್ಥಾನ: ಹೈ-ಟೆಕ್ ಡೆಲಿವರಿ ಕಂಪನಿಯೊಂದು ‘ರಾಯಲ್’ ಟಚ್ ಪಡೆದುಕೊಂಡಿದೆ. ಪೆಟ್ರೋಲ್ ಬೆಲೆ ಏರಿಕೆ ಮತ್ತು ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಬ್ಲಿಂಕಿಟ್ ಡೆಲಿವರಿ ಬಾಯ ಮಾಡಿರುವ ಸಾಹಸ ಈಗ…
Read More »ದೆಹಲಿ: ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣವು ಸತತ ಆತ್ಮಹತ್ಯೆ ಪ್ರಕರಣಗಳಿಂದ ಬೆಚ್ಚಿಬಿದ್ದಿದೆ. ಕೇವಲ ಐದು ದಿನಗಳ ಅಂತರದಲ್ಲಿ ಇಲ್ಲಿ ಇಬ್ಬರು ಮೆಟ್ರೋ ರೈಲಿಗೆ ಹಾರಿ ಪ್ರಾಣ…
Read More »ಸ್ಯಾಂಡಲ್ವುಡ್ ಮತ್ತು ಟಾಲಿವುಡ್ನ ಕಣ್ಮಣಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಮದುವೆ ಸುದ್ದಿ ಈಗ ಇಡೀ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಹಲವು ವರ್ಷಗಳಿಂದ ‘ಜಸ್ಟ್…
Read More »ಮಹಾಭಾರತದ ಸೇಡಿನ ಕಥೆಯ ಸ್ಫೂರ್ತಿಯೊಂದಿಗೆ ಸಿದ್ಧವಾಗಿರುವ “ಶಿಖಂಡಿ” ಚಿತ್ರದ ಮೋಷನ್ ಪೋಸ್ಟರ್ ಇತ್ತೀಚೆಗೆ ಅದ್ಧೂರಿಯಾಗಿ ಬಿಡುಗಡೆಯಾಗಿದ್ದು, ಗಾಂಧಿನಗರದಲ್ಲಿ ಕುತೂಹಲ ಮೂಡಿಸಿದೆ. ‘ಮಾರಕಾಸ್ತ್ರ’ ಚಿತ್ರದ ಮೂಲಕ ಗಮನ ಸೆಳೆದಿದ್ದ…
Read More »ಉತ್ತರ ಕನ್ನಡ: ಸಿರ್ಸಿ ಸುತ್ತಮುತ್ತಲ ಕಾಡು ಪ್ರದೇಶಗಳಲ್ಲಿ ವಾಸಿಸುವ ಸಿದ್ದಿ ಜನಾಂಗದ ವಿಶಿಷ್ಟ ಸಂಸ್ಕೃತಿ ಮತ್ತು ಆಚರಣೆಗಳನ್ನು ಬೆಳ್ಳಿಪರದೆಯ ಮೇಲೆ ಅನಾವರಣಗೊಳಿಸಲು ‘ದೇವಸಸ್ಯ’ ಚಿತ್ರ ಸಜ್ಜಾಗಿದೆ. ಸಿರ್ಸಿ…
Read More »ತುಮಕೂರು: ತುಮಕೂರಿನಲ್ಲಿ ಹೊರರಾಜ್ಯದ ದರೋಡೆಕೋರರ ಗ್ಯಾಂಗ್ ಸಿನಿಮೀಯ ರೀತಿಯಲ್ಲಿ ಜ್ಯುವೆಲರಿ ಶಾಪ್ ದರೋಡೆ ಮಾಡಿ ಭೀತಿ ಸೃಷ್ಟಿಸಿದೆ. ಶಿರಾ ತಾಲೂಕಿನ ಕಳ್ಳಂಬೆಳ್ಳದ ಬೆಂಚೆಗೇಟ್ ಬಳಿ ಇರುವ ‘ಜಗತಾಂಭ’…
Read More »ಕರ್ನಾಟಕ ಕಾಂಗ್ರೆಸ್ನಲ್ಲಿ ಸಚಿವ ಸಂಪುಟ ಪುನರ್ರಚನೆಯ ಚರ್ಚೆ ಈಗ ಹೊಸ ತಿರುವು ಪಡೆದುಕೊಂಡಿದೆ. ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿರುವ 30ಕ್ಕೂ ಹೆಚ್ಚು ಯುವ ಶಾಸಕರು ಒಗ್ಗೂಡಿ, ಸಂಪುಟದಲ್ಲಿ…
Read More »ಕೊಪ್ಪಳ: ಪರಿಸರ ಮತ್ತು ಜನರ ಆರೋಗ್ಯದ ರಕ್ಷಣೆಗಾಗಿ ನಡೆಯುತ್ತಿರುವ ಬಲ್ಡೋಟಾ ಕಾರ್ಖಾನೆ ವಿಸ್ತರಣೆ ವಿರೋಧಿ ಹೋರಾಟವು ನಾಳೆಗೆ ( ಒಂದು ವರ್ಷ ಪೂರೈಸುತ್ತಿದ್ದು, ಈ ಹಿನ್ನೆಲೆಯಲ್ಲಿ ಕೊಪ್ಪಳ…
Read More »ಬೆಂಗಳೂರು: ಶೇಷಾದ್ರಿಪುರಂನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯೊಂದರಲ್ಲಿ ಸುಮಾರು 3 ಗಂಟೆಯ ವೇಳೆಗೆ ಬ್ಯಾಂಕಿನ ಹಿಂಭಾಗದ ಕಿಟಕಿಯ ಗ್ರಿಲ್ ಕಟ್ ಮಾಡಿ ಒಳನುಗ್ಗಿದ ಖದೀಮರು, ಬ್ಯಾಂಕಿನ ಒಳಗಡೆ ಹುಡುಕಾಟ…
Read More »ಇರಾನ್ನಲ್ಲಿರುವ ಭಾರತೀಯ ನಾಗರಿಕರಿಗೆ ಭಾರತೀಯ ರಾಯಭಾರ ಕಚೇರಿ ಅತ್ಯಂತ ತುರ್ತು ಎಚ್ಚರಿಕೆಯನ್ನು ನೀಡಿದೆ. ಅಲ್ಲಿ ನೆಲೆಸಿರುವ ಭಾರತೀಯರು ಲಭ್ಯವಿರುವ ವಾಣಿಜ್ಯ ವಿಮಾನಗಳು ಅಥವಾ ಇತರ ಸಾರಿಗೆ ವ್ಯವಸ್ಥೆಗಳನ್ನು…
Read More »ರಾಜಕೀಯ ಬೆಳವಣಿಗೆಗಳಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಗಳು ಪಕ್ಷದ ಹೈಕಮಾಂಡ್ಗೆ ಭಾರಿ ಮುಜುಗರ ತಂದಿವೆ. ರಾಹುಲ್ ಗಾಂಧಿ ಅವರು ಇಂಡಿಯಾ ಬ್ಲಾಕ್ ನಾಯಕತ್ವದ…
Read More »ಜನವರಿ ತಿಂಗಳಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳುದಾಖಲೆ ಬರೆದಿದ್ದರ ಹಿಂದಿನ ಅಸಲಿ ಕಾರಣವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಿಚ್ಚಿಟ್ಟಿದ್ದಾರೆ. ಆರ್ಬಿಐನ 621ನೇ ಕೇಂದ್ರೀಯ ಮಂಡಳಿ…
Read More »ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರಿಗೆ ಕಾನೂನು ಹೋರಾಟದಲ್ಲಿ ಸಣ್ಣದೊಂದು ಯಶಸ್ಸು ಸಿಕ್ಕಿದೆ. ಗನ್ ಲೈಸೆನ್ಸ್ ಅಮಾನತುಗೊಳಿಸಿದ್ದ ಪೊಲೀಸರ ಕ್ರಮಕ್ಕೆ ಹೈಕೋರ್ಟ್ ಮಾರ್ಚ್…
Read More »ಬೆಂಗಳೂರು: ಹನಿಟ್ರ್ಯಾಪ್ ಮತ್ತು ಗ್ಯಾಂಗ್ರೇಪ್ ಆರೋಪ-ಪ್ರತ್ಯಾರೋಪಗಳ ನಿಗೂಢ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಭಾರಿ ಸಂಚಲನ ಮೂಡಿಸಿದೆ. ಮಲ್ಲೇಶ್ವರಂ ಠಾಣೆಯಲ್ಲಿ ತನ್ನ ವಿರುದ್ಧ ಹನಿಟ್ರ್ಯಾಪ್ ದೂರು ದಾಖಲಾದ ಬೆನ್ನಲ್ಲೇ,…
Read More »ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆಗಳು ದಟ್ಟವಾಗಿವೆ. ಕಳೆದ ಬಾರಿ ಶೇ. 5ರಷ್ಟು ದರ ಏರಿಕೆಗೆ ತಾತ್ಕಾಲಿಕ ತಡೆ ನೀಡಿದ್ದ ಸರ್ಕಾರ, ಈಗ…
Read More »ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರಿಕೆ ಕಾಣುವ ಮೂಲಕ ಆಭರಣ ಪ್ರಿಯರಿಗೆ ಮತ್ತು ಹೂಡಿಕೆದಾರರಿಗೆ ಬಿಸಿ ಮುಟ್ಟಿಸಿವೆ. ವಾರಾಂತ್ಯದ ಏರಿಕೆಯ ಬೆನ್ನಲ್ಲೇ ಸೋಮವಾರವೂ ಚಿನ್ನದ ಬೆಲೆ 190…
Read More »ಬಾಲ್ಕನ್ಸ್ನ ನಾಸ್ಟ್ರಾಡಾಮಸ್ ಎಂದೇ ಕರೆಯಲ್ಪಡುವ ಬಾಬಾ ವಂಗಾ ಭವಿಷ್ಯವಾಣಿಈಗ ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ವಿಶೇಷವಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಏಲಿಯನ್ಗಳ ಕುರಿತಾದ ಮುನ್ಸೂಚನೆಗಳು…
Read More »ಮೆಕ್ಸಿಕೋ ಸಿಟಿ: ಮೆಕ್ಸಿಕನ್ ಸೇನೆಯು ನಡೆಸಿದ ಬೃಹತ್ ಕಾರ್ಯಾಚರಣೆಯಲ್ಲಿ ವಿಶ್ವದ ಅತ್ಯಂತ ಭೀಕರ ಮಾದಕವಸ್ತು ಜಾಲದ ನಾಯಕ ನೆಮೆಸಿಯೊ ‘ಎಲ್ ಮೆಂಚೊ’ ಒಸೆಗುರಾ (59) ಹತ್ಯೆಯಾಗಿರುವುದು ಕ್ರೈಮ್…
Read More »ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ಪ್ರಮುಖ ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಬೆಂಗಳೂರಿನ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಪವಿತ್ರ…
Read More »ಭಾರತ ಸರ್ಕಾರವು ರಸ್ತೆ ಅಪಘಾತದ ಸಂತ್ರಸ್ತರ ಜೀವ ಉಳಿಸುವ ನಿಟ್ಟಿನಲ್ಲಿ ಜಾರಿಗೆ ತಂದಿರುವ ಪಿಎಂ ರಾಹತ್ ಯೋಜನೆಯು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಅಪಘಾತ ಸಂಭವಿಸಿದ ತಕ್ಷಣದ “ಗೋಲ್ಡನ್ ಅವರ್”…
Read More »ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಬಾಕ್ಸ್ ಆಫೀಸ್ನಲ್ಲಿ ಹೊಸ ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಈ ಚಿತ್ರದ ಸಂಗೀತ ಹಕ್ಕುಗಳು ಬರೋಬ್ಬರಿ…
Read More »ಬಿಗ್ ಬಾಸ್ ಕನ್ನಡ ಸೀಸನ್ 12’ರ ಮೂಲಕ ಮನೆಮಾತಾಗಿದ್ದ ಪ್ರತಿಭಾವಂತ ಗಾಯಕ ಮಾಳು ಅವರು ಈಗ ತಮ್ಮ ವೃತ್ತಿಜೀವನದ ಹೊಸ ಮೈಲಿಗಲ್ಲಿನತ್ತ ಹೆಜ್ಜೆ ಇಟ್ಟಿದ್ದಾರೆ. ಬಿಗ್ ಬಾಸ್…
Read More »ರಾಜ್ಯದ ವಿವಿಧೆಡೆ ಕಳ್ಳತನದ ಸರಣಿ ಪ್ರಕರಣಗಳು ವರದಿಯಾಗಿದ್ದು, ಕಳ್ಳರ ಕೈಚಳಕ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರಿನ ನಾಗಸಂದ್ರ, ಹಾಸನದ ಚನ್ನರಾಯಪಟ್ಟಣ ಹಾಗೂ ಮೈಸೂರಿನ ಸಿದ್ದಲಿಂಗಪುರದಲ್ಲಿ ಕಳವು ಪ್ರಕರಣಗಳು…
Read More »ದೆಹಲಿ: ಭಾರತ್ ಮಂಟಪಂನಲ್ಲಿ ನಡೆದ ‘ಇಂಡಿಯಾ ಎಐ ಶೃಂಗಸಭೆ’ಯ ವೇಳೆ ಯುವ ಕಾಂಗ್ರೆಸ್ ನಾಯಕರು ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರವಾಗಿ…
Read More »ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆ ಬಳಿ ಕಳೆದ ಡಿಸೆಂಬರ್ನಲ್ಲಿ ಸಂಭವಿಸಿದ್ದ ಭೀಕರ ಹೀಲಿಯಂ ಸಿಲಿಂಡರ್ ಸ್ಫೋಟದ ಬೆನ್ನಲ್ಲೇ ಮೈಸೂರು ನಗರ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರ…
Read More »ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಕಾಂಗ್ರೆಸ್ ಹಿರಿಯ ನಾಯಕ…
Read More »ಕಲಬುರಗಿ: ಬಾಗಲಕೋಟೆಯ ಘಟನೆಯ ಬೆನ್ನಲ್ಲೇ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಎರಡು ಕೋಮುಗಳ ನಡುವೆ ಭೀಕರ ಸಂಘರ್ಷ ನಡೆದಿದೆ.…
Read More »ಕಿರುತೆರೆಯ ಜನಪ್ರಿಯ ನಟಿ ಕಾವ್ಯ ಗೌಡ ಮತ್ತು ಅವರ ಓರಗಿತ್ತಿ ಪ್ರೇಮಾ ನಡುವಿನ ಕೌಟುಂಬಿಕ ಕಲಹ ಈಗ ಹೊಸ ತಿರುವು ಪಡೆದುಕೊಂಡಿದೆ. ಕಳೆದ ಕೆಲವು ದಿನಗಳಿಂದ ಪರಸ್ಪರ…
Read More »ಬೆಳಗಾವಿ: ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ಭೀಕರ ಕೊಲೆಯೊಂದು ನಡೆದಿದ್ದು, 50 ವರ್ಷದ ಕಲ್ಮೇಶ್ ಕೋಟಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗ್ರಾಮದ ಸಮೀಪವಿರುವ ಮೆಕ್ಕೆಜೋಳದ…
Read More »ಮಂಗಳೂರು: ಉಳ್ಳಾಲದ ಕೊಲ್ಯ ಗ್ರಾಮದಲ್ಲಿ ಲೂಡೋ ಆಟವಾಡುತ್ತಿದ್ದ ಎಂಟು ವರ್ಷದ ಬಾಲಕಿಯೊಬ್ಬಳು ಪ್ಲಾಸ್ಟಿಕ್ ಕಾಯಿನ್ ನುಂಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಸರಗೋಡು ಜಿಲ್ಲೆಯ ಮಧೂರಿನ ರಾಜೇಶ್…
Read More »ವಸಂತ್ ನಾಯ್ಕ್ ಹತ್ಯೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಜ್ಯೋತಿಷಿ ಕಮಲಾಕರ್ ಭಟ್ ಸಂಕಷ್ಟ ಇದೀಗ ಮತ್ತಷ್ಟು ಹೆಚ್ಚಾಗಿದ್ದು, ಲೈಂಗಿಕ ದೌರ್ಜನ್ಯದಡಿ ಪೋಕ್ಸೊ ಪ್ರಕರಣ ದಾಖಲಾಗಿದೆ. ಹತ್ಯೆ ಪ್ರಕರಣದ…
Read More »ರಾಯಚೂರು: ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿಯ ಅಂಗವಾಗಿ ಇಂದು ಅದ್ಧೂರಿ ಮೆರವಣಿಗೆ ಆಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಇತ್ತೀಚೆಗೆ…
Read More »ಚಿಕ್ಕಮಗಳೂರು: ಕಾಫಿ ತೋಟಗಳಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಕೇವಲ ಏಳು ದಿನಗಳ ಅಂತರದಲ್ಲಿ ಎರಡನೇ ಜೀವ ಬಲಿಯಾಗಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ನಾಗೇಶ್…
Read More »ಬೆಂಗಳೂರು : ವರ್ತೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಯೋಗಾನಂದ್ ಅವರು ರೌಡಿಶೀಟರ್ಗಳೊಂದಿಗೆ ಕೈಜೋಡಿಸಿ ಎಲ್ ಎಲ್ ಬಿ ವಿದ್ಯಾರ್ಥಿ ರೇವಂತ್ ಕೊಲೆ ಪ್ರಕರಣವನ್ನು ಹಳ್ಳ ಹಿಡಿಸುತ್ತಿದ್ದಾರೆ ಎಂಬ…
Read More »ಸಿಸಿಬಿ ಪೊಲೀಸರ ವಿಚಾರಣೆಯ ಬಳಿಕ ಮಾತನಾಡಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ತಮ್ಮನ್ನು ಬಂಧಿಸಲಾಗಿದೆ ಎಂಬ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಮಾಜಿ…
Read More »ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನಡುವಿನ ಕಾನೂನು ಸಮರದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆಯಾಗಿದೆ. ಡಿ. ರೂಪಾ ದಾಖಲಿಸಿದ್ದ ಮಾನನಷ್ಟ…
Read More »ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ್ ಅವರಿಗೆ ಸಂಕಷ್ಟ ಎದುರಾಗಿದ್ದು, ನ್ಯಾಯಾಲಯವು ಫೆಬ್ರವರಿ 26ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.…
Read More »ಉಡುಪಿ: ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್, ಸಾಮಾಜಿಕ ಹೊಣೆಗಾರಿಕೆ ಮತ್ತು ಅಭಿವೃದ್ಧಿ ಕೆಲಸಗಳಲ್ಲಿ ಇಡೀ ರಾಜ್ಯಕ್ಕೆ ಮಾದರಿಯಾಗಿ ನಿಂತಿದೆ. ಒಂದು ಕಾಲದಲ್ಲಿ ಜನರು ಹೋಗಲು ಹಿಂಜರಿಯುತ್ತಿದ್ದ…
Read More »ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್ನಲ್ಲಿ ‘ರಣರಂಗ ಬಿಟ್ಟು ಓಡುವ ಹೇಡಿ ನಾನಲ್ಲ’ ಎಂದು ಗುಡುಗುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಸಂಚಲನ ಮೂಡಿಸಿದ್ದಾರೆ. ಸಾಮಾಜಿಕ…
Read More »ರಾಜಸ್ಥಾನ: ಸ್ಟಾರ್ ನಟ- ನಟಿಯರು, ಕ್ರಿಕೆಟರ್ಸ್ ಜೀವನದಲ್ಲಿ ವಿಚ್ಛೇದನ ಎಂಬುದು ಇತ್ತೀಚಿನ ದಿನಗಳಲ್ಲಿ ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಕಳೆದ ಕೆಲ ತಿಂಗಳ ಹಿಂದೆಯಷ್ಟೇ ಯುಜ್ವೇಂದ್ರ ಚಾಹಲ್, ಹಾರ್ದಿಕ್ ಪಾಂಡ್ಯ,…
Read More »ಹಾಸನ: ಎಟಿಎಂಗಳಿಗೆ ಹಣ ತುಂಬಿಸದೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೂವನಹಳ್ಳಿ ಗ್ರಾಮದ ನಂದೀಶ್…
Read More »ಉತ್ತರ ಪ್ರದೇಶ: ಬಂದಾದಲ್ಲಿರುವ ಪೋಕ್ಸೊ ವಿಶೇಷ ನ್ಯಾಯಾಲಯವು 33 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಆರೋಪಿಗಳಾದ ರಾಮಭವನ್ ಮತ್ತು ಆತನ ಪತ್ನಿ ದುರ್ಗಾವತಿಗೆ ಮರಣದಂಡನೆ…
Read More »ಗುಜರಾತ್: ವಲ್ಸಾದ್ ಜಿಲ್ಲೆಯ ಕಪ್ರಡಾ ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವು ಇಡೀ ಪ್ರದೇಶವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಅತಿ ವೇಗವಾಗಿ ಬಂದ ಸರಕು ಸಾಗಣೆ ಲಾರಿ ಮತ್ತು…
Read More »ದಕ್ಷಿಣ ಕನ್ನಡ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಶ್ರೀಧರ್ ಎಂಬುವವರ ನಿಗೂಢ ಸಾವು ಮತ್ತು ನೂರಾರು ಮಹಿಳಾ ಶವಗಳನ್ನು ಹೂತಿಡಲಾಗಿದೆ ಎಂಬ ಆಘಾತಕಾರಿ ಆರೋಪದ ಕುರಿತು…
Read More »ಚಿಕ್ಕಮಗಳೂರು: ಪುರ ಗ್ರಾಮದಲ್ಲಿ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ, ಮದವೇರಿದ ಕಾಡಾನೆಯ ಆರ್ಭಟಕ್ಕೆ ಹೆದರಿ ಸಾಕಾನೆ ಜ್ಯೂನಿಯರ್ ಅರ್ಜುನ ಕಾಡು ಸೇರಿದ ಘಟನೆ ಆತಂಕ ಮೂಡಿಸಿತ್ತು. ಫೆಬ್ರವರಿ…
Read More »ನವದೆಹಲಿ: ಭಾರತ್ ಮಂಟಪದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ’ಯ ಸಮಾರೋಪ ದಿನವಾದ ಇಂದು ಯುವ ಕಾಂಗ್ರೆಸ್ ಕಾರ್ಯಕರ್ತರ ಅರೆಬೆತ್ತಲೆ ಪ್ರತಿಭಟನೆ ಮತ್ತು ಗಲ್ಗೋಟಿಯಾಸ್ ವಿಶ್ವವಿದ್ಯಾಲಯದ…
Read More »ಕಲಬುರಗಿ: ಹೋಮಿಯೋಪಥಿ ಕಾಲೇಜೊಂದರಲ್ಲಿ ಪರೀಕ್ಷಾ ಅಕ್ರಮವನ್ನು ತಡೆದ ಸಹಾಯಕ ಪ್ರಾಧ್ಯಾಪಕರ ಮೇಲೆ ವಿದ್ಯಾರ್ಥಿಯೊಬ್ಬ ಹಲ್ಲೆ ನಡೆಸಿದ್ದಾನೆ. ಕಾಲೇಜಿನಲ್ಲಿ ‘ಹೋಮಿಯೋಪಥಿಕ್ ಮಟೇರಿಯಾ ಮೆಡಿಕಾ’ ವಿಷಯದ ಆಂತರಿಕ ಪರೀಕ್ಷೆ ನಡೆಯುತ್ತಿದ್ದಾಗ…
Read More »ಮೈಸೂರು: ಸರಸ್ವತಿಪುರಂನಲ್ಲಿ ಪ್ರವಾಸಕ್ಕೆ ಹೋಗುವ ವಿಚಾರದಲ್ಲಿ ದಂಪತಿಗಳ ನಡುವೆ ನಡೆದ ಸಣ್ಣ ಜಗಳವೊಂದು ಗೃಹಿಣಿಯೊಬ್ಬರ ಸಂಶಯಾಸ್ಪದ ಸಾವಿನಲ್ಲಿ ಅಂತ್ಯವಾಗಿದೆ. ಬೆಂಗಳೂರು ಮೂಲದ 46 ವರ್ಷದ ಸಂಧ್ಯಾ ಮೃತ…
Read More »ದೆಹಲಿ:ಭಾರತ್ ಮಂಟಪದಲ್ಲಿ ಆಯೋಜಿಸಲಾದ ‘ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ 2026’ಸಮಾರೋಪದ ದಿನದಂದು ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಅನಿರೀಕ್ಷಿತವಾಗಿ ಪ್ರತಿಭಟನೆ ನಡೆಸಿದರು. ಸಭಾಂಗಣದ ಒಳಗೆ ಪ್ರವೇಶಿಸಿದ ಸುಮಾರು…
Read More »ಆರ್ಎಸ್ಎಸ್ ಸರಸಂಘಚಾಲಕ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ ಆಘಾತಕಾರಿ ಘಟನೆ ನಡೆದಿದೆ. ಲಕ್ನೋದಿಂದ ದೆಹಲಿ ಮಾರ್ಗವಾಗಿ…
Read More »ಸಮಾಜದಲ್ಲಿ ಬಡತನ, ಲಿಂಗ ಅಸಮಾನತೆ, ದೈಹಿಕ ತಾರತಮ್ಯ, ಅನಕ್ಷರತೆ ಮತ್ತು ಧಾರ್ಮಿಕ ವೈಷಮ್ಯಗಳನ್ನು ತೊಡೆದುಹಾಕಿ ಸಮಗ್ರ ಸಮಾಜವನ್ನು ನಿರ್ಮಿಸುವ ಉದ್ದೇಶದಿಂದ ಪ್ರತಿ ವರ್ಷ ಫೆಬ್ರವರಿ 20 ರಂದು…
Read More »ವಿಜಯಪುರ: ಸಿಂದಗಿ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಗೈರುಹಾಜರಿ ಮತ್ತು ನಿರ್ಲಕ್ಷ್ಯದಿಂದಾಗಿ ಬಾಣಂತಿ ಹಾಗೂ ನವಜಾತ ಶಿಶು ಮೃತಪಟ್ಟಿರುವ ಅತ್ಯಂತ ಕರುಣಾಜನಕ ಘಟನೆ ನಡೆದಿದೆ. ಢವಳಾರ ಗ್ರಾಮದ…
Read More »ಮಂತ್ರಾಲಯ: ಬೇಸಿಗೆ ಆರಂಭಕ್ಕೂ ಮುನ್ನವೇ ಮಂತ್ರಾಲಯದಲ್ಲಿ ತೀವ್ರ ನೀರಿನ ಸಮಸ್ಯೆ ತಲೆದೋರಿದ್ದು, ರಾಯರ ದರ್ಶನಕ್ಕೆ ಬರುವ ಭಕ್ತರು ಪುಣ್ಯಸ್ನಾನ ಮಾಡಲು ತುಂಗಭದ್ರಾ ನದಿಯಲ್ಲಿ ನೀರಿಲ್ಲದೆ ಪರದಾಡುವಂತಾಗಿದೆ. ತುಂಗಭದ್ರಾ…
Read More »ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕೆಲವು ಕಾಂಗ್ರೆಸ್ ಜಿಲ್ಲಾ ಘಟಕಗಳಿಗೆ ಕಾರ್ಯಾಧ್ಯಕ್ಷರನ್ನು ನೇಮಿಸಿರುವುದು ಈಗ ಪಕ್ಷದೊಳಗೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ನಿರ್ಧಾರದಿಂದ ಜಿಲ್ಲಾ ಕಾಂಗ್ರೆಸ್ ಸಮಿತಿಗಳಲ್ಲಿ…
Read More »ಕನ್ನಡದ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದಲ್ಲಿ ಮೃದು ಸ್ವಭಾವದ ‘ಪ್ರಿಯ’ ಪಾತ್ರದ ಮೂಲಕ ಕನ್ನಡಿಗರ ಮನಗೆದ್ದ ರುಕ್ಮಿಣಿ ವಸಂತ್, ಈಗ ಭಾರತೀಯ ಚಿತ್ರರಂಗದ ಹೊಸ ಸೆನ್ಸೇಷನ್ ಆಗಿ…
Read More »ನಟಿ ಪ್ರತ್ಯುಷಾ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ, ಬರೋಬ್ಬರಿ 24 ವರ್ಷಗಳ ಸುದೀರ್ಘ ಕಾನೂನು ಹೋರಾಟದ ನಂತರ ಈಗ ಸುಪ್ರೀಂಕೋರ್ಟ್ ಅಂತಿಮ ತೀರ್ಪು ಪ್ರಕಟಿಸಿದೆ. ಬಾಲಿವುಡ್ ಮತ್ತು…
Read More »ಪಂಜಾಬ್: ಶತಾಯುಷಿ ಸಂಭ್ರಮಕ್ಕೆ ಕೆಲವೇ ತಿಂಗಳು ಬಾಕಿ ಇರುವಾಗಲೇ 99 ವರ್ಷದ ವೃದ್ಧೆ ಜೋಗಿಂದರ್ ಕೌರ್ ಎಂಬುವವರು ದರೋಡೆಕೋರನ ಕ್ರೌರ್ಯಕ್ಕೆ ಬಲಿಯಾಗಿದ್ದಾರೆ. ಪಂಜಾಬ್ನ ಚಬ್ಬೇವಾಲ್ ಪ್ರದೇಶದ ಭಾಮ್…
Read More »ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಭ್ರಷ್ಟಾಚಾರದ ಗಂಭೀರ ಆರೋಪಕ್ಕೆ ಗುರಿಯಾಗಿದ್ದು, ಮುಡಾ ಹಗರಣದ ಆರೋಪಿ ಮಾಜಿ ಆಯುಕ್ತ ನಟೇಶ್ ಅವರಿಂದ ಲಂಚ ಪಡೆದು…
Read More »ಬಿಗ್ ಬಾಸ್ ಖ್ಯಾತಿಯ ಕಿಶನ್ ಬಿಳಗಲಿ ಮತ್ತು ‘ಲಕ್ಷ್ಮಿ ನಿವಾಸ’ ಧಾರವಾಹಿಯ ನಟಿ ದಿಶಾ ಮದನ್ ಅವರ ಶಿವರಾತ್ರಿ ವಿಶೇಷ ಡ್ಯಾನ್ಸ್ ಈಗ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ.…
Read More »ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು, ಸರ್ಕಾರದೊಂದಿಗಿನ ಮಾತುಕತೆಯ ನಂತರ ತಮ್ಮ ಮುಷ್ಕರವನ್ನು ತಾತ್ಕಾಲಿಕವಾಗಿ…
Read More »ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಅಸ್ಸಾಂನ ಶಕ್ತಿಪೀಠ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿರುವುದು ಈಗ ದೇಶಾದ್ಯಂತ ಭಾರಿ ರಾಜಕೀಯ…
Read More »ಪಾಕಿಸ್ತಾನ: ಕರಾಚಿಯಲ್ಲಿ ರಂಜಾನ್ ಹಬ್ಬದ ಮೊದಲ ದಿನವೇ ಭಾರಿ ದುರಂತವೊಂದು ಸಂಭವಿಸಿದ್ದು, ವಸತಿ ಕಟ್ಟಡವೊಂದರಲ್ಲಿ ಅನಿಲ ಸೋರಿಕೆಯಿಂದಾದ ಪ್ರಬಲ ಸ್ಫೋಟಕ್ಕೆ ಒಂಬತ್ತು ಮಕ್ಕಳು ಸೇರಿದಂತೆ ಒಟ್ಟು 16…
Read More »ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಕೆಎಂಎಫ್ , ನಂದಿನಿ ಉತ್ಪನ್ನಗಳ ಬಗ್ಗೆ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕ್ಯಾನ್ಸರ್ ವದಂತಿಯು ಕೇವಲ ಒಂದು ಆಧಾರರಹಿತ ಸುಳ್ಳು…
Read More »ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕ ವಸ್ತು ನಿಯಂತ್ರಣ ಮಂಡಳಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.…
Read More »ಉದ್ಯಮಿ ಅನಿಲ್ ಅಂಬಾನಿ ರಿಲಯನ್ಸ್ ಕಮ್ಯುನಿಕೇಷನ್ಸ್ ಸಮೂಹದ ಸಾಲದ ಅಕ್ರಮ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ಗೆ ಪ್ರಮುಖ ಮುಚ್ಚಳಿಕೆ ಸಲ್ಲಿಸಿದ್ದಾರೆ. ತಾನು ನ್ಯಾಯಾಲಯದ ಪೂರ್ವಾನುಮತಿ…
Read More »ದೆಹಲಿ: ‘ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆ 2026’ ರಲ್ಲಿ ಕರ್ನಾಟಕವು ಕೃತಕ ಬುದ್ಧಿಮತ್ತೆ ಮತ್ತು ಡೀಪ್ ಟೆಕ್ನಾಲಜಿ ಕ್ಷೇತ್ರಗಳಲ್ಲಿ ತನ್ನ ಜಾಗತಿಕ ನಾಯಕತ್ವವನ್ನು ಪ್ರದರ್ಶಿಸಿದೆ. ರಾಜ್ಯದ ಐಟಿ…
Read More »ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಚಿತ್ರತಂಡ ಭರ್ಜರಿ ಸಿಹಿ ಸುದ್ದಿ ನೀಡಿದೆ. ಬಹುನಿರೀಕ್ಷಿತ ಈ ಚಿತ್ರದ ಹೊಸ ಟೀಸರ್ ಫೆಬ್ರವರಿ 20ರಂದು…
Read More »ಆಂಧ್ರಪ್ರದೇಶ :ತಿರುಮಲಕ್ಕೆ ಆಗಮಿಸುವ ಲಕ್ಷಾಂತರ ಭಕ್ತರ ಪಾದರಕ್ಷೆಗಳ ಸುರಕ್ಷತೆಗಾಗಿ ತಿರುಮಲ ತಿರುಪತಿ ದೇವಸ್ಥಾನಂ ವಿನೂತನವಾದ ಕ್ಯೂಆರ್-ಆಧಾರಿತ ಸ್ಮಾರ್ಟ್ ವ್ಯವಸ್ಥೆಯನ್ನು ಪರಿಚಯಿಸಿದೆ. ಈ ಯೋಜನೆಯು ಭಕ್ತರು ಎದುರಿಸುತ್ತಿದ್ದ ಪಾದರಕ್ಷೆ…
Read More »ಕೊಪ್ಪಳ: ಹಂದ್ರಾಳ ಗ್ರಾಮದಲ್ಲಿ ಪ್ರೀತಿಯ ಹೆಸರಿನಲ್ಲಿ ನಡೆದ ಘೋರ ಘಟನೆಯೊಂದು ಮನುಕುಲವನ್ನೇ ಬೆಚ್ಚಿಬೀಳಿಸಿದೆ. ಪ್ರೀತಿಸಿ ಮದುವೆಯಾದ ಕಾರಣಕ್ಕೆ ಒಡಹುಟ್ಟಿದ ಅಣ್ಣನೇ ತಂಗಿಯ ಪಾಲಿಗೆ ಮೃತ್ಯುವಿನಂತೆರಗಿ ಬಂದಿದ್ದಾನೆ. ಮನೆಯವರ…
Read More »ಬೆಂಗಳೂರು: ಸಾರಿಗೆ ನೌಕರರು ಮತ್ತು ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನೌಕರರು ನಡೆಸುತ್ತಿರುವ ಹೋರಾಟ ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಸರ್ಕಾರವು…
Read More »ದೊಡ್ಡಬಳ್ಳಾಪುರ: ಬಿಜೆಪಿ ಶಾಸಕ ಧೀರಜ್ ಮುನಿರಾಜು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಸರ್ಕಾರದ ದಬ್ಬಾಳಿಕೆಗೆ ನಾವು ಹೆದರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆ…
Read More »ವಿಜಯಪುರ: ದೇವರಹಿಪ್ಪರಗಿಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿ, ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ನಾಪತ್ತೆ ನಾಟಕವಾಡಿದ್ದ ಭಯಾನಕ ಪ್ರಕರಣವೊಂದು 24 ದಿನಗಳ ಬಳಿಕ ಬೆಳಕಿಗೆ ಬಂದಿದೆ. ಸಾಲದ…
Read More »ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರ ಮಹತ್ವಾಕಾಂಕ್ಷೆಯ ಚಿತ್ರ ‘ವೀರ ಕಂಬಳ’ದ ಟ್ರೈಲರ್ ಅದ್ದೂರಿಯಾಗಿ ಬಿಡುಗಡೆಯಾಗಿದ್ದು, ತುಳುನಾಡಿನ ಸಾಂಸ್ಕೃತಿಕ ಹಿರಿಮೆಯನ್ನು ಬೆಳ್ಳಿತೆರೆಯ ಮೇಲೆ ಅನಾವರಣಗೊಳಿಸಲು ಚಿತ್ರತಂಡ…
Read More »ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇದು ಪ್ರಜಾಪ್ರಭುತ್ವ…
Read More »ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮವನ್ನು ಜೆಡಿಎಸ್ ತೀವ್ರವಾಗಿ ಖಂಡಿಸಿದೆ. ಇದು ಸಿದ್ದರಾಮಯ್ಯ ಸರ್ಕಾರದ ಹೇಡಿತನದ ಪರಮಾವಧಿ ಎಂದು ಬಣ್ಣಿಸಿರುವ ಜೆಡಿಎಸ್,…
Read More »ಬಾಲಿವುಡ್ನ ಮೋಸ್ಟ್ ಅವೈಟೆಡ್ ಸಿನಿಮಾ ‘ಡಾನ್ 3’ ಘೋಷಣೆಯಾದಾಗಿನಿಂದಲೂ ಒಂದಿಲ್ಲೊಂದು ವಿವಾದಕ್ಕೆ ಸಿಲುಕುತ್ತಲೇ ಇದೆ. ಈ ಬಾರಿ ನಿರ್ದೇಶಕ ಫರ್ಹಾನ್ ಅಖ್ತರ್ ಮತ್ತು ನಾಯಕ ನಟ ರಣವೀರ್…
Read More »ಬೆಂಗಳೂರು: ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಪತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದಾನೆ. 55 ವರ್ಷದ ದೇವಿಕಾ ಕೊಲೆಯಾದ…
Read More »ರಾಜ್ಯ ಬಜೆಟ್ ಅಧಿವೇಶನದ ನಡುವೆಯೇ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ಅವರು ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸುವ ಮುನ್ನ…
Read More »ಮನಸ್ಸಿದ್ದರೆ ಮಾರ್ಗ ಮತ್ತು ಕಠಿಣ ಪರಿಶ್ರಮಕ್ಕೆ ಯಾವುದೂ ಅಡ್ಡಿಯಲ್ಲ ಎಂಬುದಕ್ಕೆ ಈ ಮಹಿಳಾ ಬಸ್ ಕಂಡಕ್ಟರ್ ಅವರ ಕಥೆ ಅತ್ಯುತ್ತಮ ಉದಾಹರಣೆಯಾಗಿದೆ. ಜೀವನದ ಜವಾಬ್ದಾರಿಗಳ ನಡುವೆಯೂ ತಮ್ಮ…
Read More »ನವದೆಹಲಿ: ರಾವಿ ನದಿಯಿಂದ ಪಾಕಿಸ್ತಾನಕ್ಕೆ ಹರಿಯುತ್ತಿದ್ದ ಹೆಚ್ಚುವರಿ ನೀರನ್ನು ತಡೆಹಿಡಿಯಲು ಭಾರತ ಮಹತ್ವದ ಹೆಜ್ಜೆ ಇರಿಸಿದೆ. ಪಂಜಾಬ್ ಮತ್ತು ಜಮ್ಮು-ಕಾಶ್ಮೀರ ಗಡಿಯಲ್ಲಿ ನಿರ್ಮಾಣವಾಗುತ್ತಿರುವ ಶಹಪುರ್ ಕಂಡಿ ಅಣೆಕಟ್ಟು…
Read More »ಹಾಸನ: ಆಲೂರು ತಾಲ್ಲೂಕಿನಲ್ಲಿ ಆಸ್ತಿ ಹಂಚಿಕೆಯ ಹಳೆಯ ದ್ವೇಷಕ್ಕೆ ಕೆಎಸ್ಆರ್ಟಿಸಿ ಚಾಲಕರೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ವೀರಪ್ಪ (58) ಅವರು ಹಾಸನ ಡಿಪೋದಲ್ಲಿ ಚಾಲಕರಾಗಿದ್ದು,…
Read More »ಉಡುಪಿ : ಭಾರತೀಯ ನೌಕಾಪಡೆಗೆ ಸಂಬಂಧಿಸಿದ ಅತ್ಯಂತ ಗೌಪ್ಯ ಹಾಗೂ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಆರೋಪದ ಮೇಲೆ ಉಡುಪಿ ಪೊಲೀಸರು ಪಶ್ಚಿಮ ಬಂಗಾಳ ಮೂಲದ…
Read More »ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾದಕದ್ರವ್ಯ ಜಾಲದ ವಿರುದ್ಧ ಪೊಲೀಸರು ಮತ್ತು ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್…
Read More »ಮಂಗಳೂರು ನಗರದಲ್ಲಿ ಹೂಡಿಕೆ ಮತ್ತು ಅಭಿವೃದ್ಧಿಯ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ನಡುವೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ತೀವ್ರ…
Read More »ಸ್ಯಾಂಡಲ್ವುಡ್ನಿಂದ ಜಾಗತಿಕ ಮಟ್ಟದವರೆಗೆ ಸದ್ದು ಮಾಡ್ತಿರೋ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆಗೆ ಕೌಂಟ್ಡೌನ್ ಶುರುವಾಗಿದೆ. ಮಾರ್ಚ್ 19ರಂದು ಸಿನಿಮಾ ಅದ್ದೂರಿಯಾಗಿ ತೆರೆಗೆ ಬರಲಿದ್ದು, ಇದಕ್ಕೂ ಒಂದು ವಾರ ಮುನ್ನ…
Read More »ಶಿವಮೊಗ್ಗ: ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ ಯುವತಿಯ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಭೀಕರ ಘಟನೆ ತೀರ್ಥಹಳ್ಳಿ ತಾಲೂಕಿನ ತೂದೂರು ಗ್ರಾಮದಲ್ಲಿ…
Read More »ಚಿತ್ರಮಂದಿರದಲ್ಲಿ ಲಾಂಗ್ ಹಿಡಿದು ಪೋಸ್ ನೀಡಿದ ಜೆಸಿ ಸಿನಿಮಾ ನಟ ಸೂರ್ಯ ಪ್ರಖ್ಯಾತ್ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಗೋವಿಂದರಾಜ ನಗರ ಪೊಲೀಸರು…
Read More »ಬಾಲಿವುಡ್ ಸುಂದರಿ ಆಲಿಯಾ ಭಟ್ ಅವರು ತಮ್ಮ ಫ್ಯಾಷನ್ ಸೆನ್ಸ್ ಮೂಲಕ ಮತ್ತೊಮ್ಮೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ. ಖ್ಯಾತ ವಿನ್ಯಾಸಕ ರಾಹುಲ್ ಮಿಶ್ರಾ ವಿನ್ಯಾಸಗೊಳಿಸಿದ ‘ಸಿಟಿಸ್ಕೇಪ್’ ಸಂಗ್ರಹದ…
Read More »





















































































































































