freedomtvlive.com

Top News

Bigg Boss: ಮನೆಯಲ್ಲಿ ಜಗದೀಶ್‌ ಜೊತೆ ಮತ್ತೋರ್ವ ಪ್ರಬಲ ಸ್ಪರ್ಧಿಗೆ ಗೇಟ್ ಪಾಸ್.! ಯಾರದು?

‘ಬಿಗ್ ಬಾಸ್ ಕನ್ನಡ 11’ ಕಾರ್ಯಕ್ರಮದಲ್ಲಿ ಮೂರನೇ ವಾರವೇ ದೊಡ್ಡ ಟ್ವಿಸ್ಟ್ ಸಿಕ್ಕಿದೆ. ‘ಬಿಗ್ ಬಾಸ್‌’ ಮನೆಯಲ್ಲಿ ಜಗಳ ತಾರಕಕ್ಕೇರಿದೆ. ಸ್ಪರ್ಧಿಗಳ ತಾಳ್ಮೆ, ಸಹನೆಯ ಮಿತಿ ಮೀರಿದ…

Read More »
Top News

IND vs NZ: ಇಂದಿನಿಂದ ಭಾರತ-ನ್ಯೂಜಿಲೆಂಡ್‌ ಟೆಸ್ಟ್ – ಪಂದ್ಯಕ್ಕೆ ಮಳೆ ಅಡ್ಡಿ

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಬೆಳಿಗ್ಗೆ 9.30 ರಿಂದ ಶುರುವಾಗಬೇಕಿದ್ದ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಬೆಳಿಗ್ಗೆ 9 ಗಂಟೆಗೆ ನಡೆಯಬೇಕಿದ್ದ ಟಾಸ್…

Read More »
Top News

ಭಾರಿ ಮಳೆಗೆ ಬೆಂಗಳೂರು ತತ್ತರ: ಬೆಂಗಳೂರಿನಲ್ಲಿ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರ್ನಾಲ್ಕು ದಿನದಿಂದ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆ ಜನರನ್ನು ಹೈರಾಣಾಗಿಸಿದೆ. ಮುಂದಿನ ಎರಡು ದಿನ ಕೂಡ ಮಳೆಯ ಅಬ್ಬರ ಮುಂದುವರಿಯುವ…

Read More »
Top News

ಜಮ್ಮು-ಕಾಶ್ಮೀರದ ಸಿಎಂ ಆಗಿ ಒಮರ್ ಅಬ್ದುಲ್ಲಾ ಇಂದು ಪ್ರಮಾಣವಚನ ಸ್ವೀಕಾರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ನಿಯೋಜಿತ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಇಂದು ನೂತನ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪದಗ್ರಹಣ ಸಮಾರಂಭದಲ್ಲಿ ಪಾಲ್ಗೊಳ್ಳಲು ಅಖಿಲೇಶ್ ಯಾದವ್, ಪ್ರಕಾಶ್…

Read More »
Top News

ವಯನಾಡು ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ! ಪ್ರಿಯಾಂಕಾ ಗಾಂಧಿ ಚೊಚ್ಚಲ ಚುನಾವಣೆಗೆ ರೆಡಿ

ಹೊಸದಿಲ್ಲಿ: ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ತೆರವು ಮಾಡಿದ ಕೇರಳದ ವಯನಾಡು ಲೋಕಸಭೆ ಕ್ಷೇತ್ರದಲ್ಲಿ ಉಪ ಚುನಾವಣೆ ನವೆಂಬರ್‌ 13 ರಂದು ನಡೆಯಲಿದೆ. ಈ…

Read More »
Top News

ಮಸೀದಿಯಲ್ಲಿ ‘ಜೈಶ್ರೀರಾಮ್‌’ ಕೂಗುವುದು ತಪ್ಪಲ್ಲ: ಪ್ರಕರಣ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಮಸೀದಿಯ ಆವರಣಕ್ಕೆ ಹಿಂದೂಜನರು ನುಗ್ಗಿ ಜೈ ಶ್ರೀರಾಮ್‌ ಎಂದು ಘೋಷಣೆ ಕೂಗಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ ಇಬ್ಬರು…

Read More »
Top News

ಪ್ರಾಸಿಕ್ಯೂಷನ್ ವಿಚಾರ: ರಾಜ್ಯಪಾಲ ಗೆಹ್ಲೋಟ್‌ಗೆ ಈಗ Z ಶ್ರೇಣಿಯ ಭದ್ರತೆ

ಬೆಂಗಳೂರು: ರಾಜ್ಯದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ ಕೇಂದ್ರ ಸರ್ಕಾರವು ಭದ್ರತೆ ಹೆಚ್ಚಿಸಿದ್ದು, ಈಗ ಭದ್ರತೆಯನ್ನು Z ಶ್ರೇಣಿಗೆ ಹೆಚ್ಚಿಸಿದೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ…

Read More »
Top News

ಪ್ರಾದೇಶಿಕ ಆಯುಕ್ತರ ಅಂಗಳಕ್ಕೆ ₹300 ಕೋಟಿ ಸರ್ಕಾರಿ ಭೂ ಕಬಳಿಕೆ ಹಗರಣ

ಬೆಂಗಳೂರು ನಗರ ಡಿಸಿ, ದಕ್ಷಿಣ ತಹಶೀಲ್ದಾರ್ ಹಾಗೂ ವಿಶೇಷ ತಹಶೀಲ್ದಾರ್ ಕಚೇರಿ ವಿರುದ್ಧ ಕೇಳಿ ಬಂದಿದ್ದ 300 ಕೋಟಿ ಭೂಹಗರಣದ ಕಡತ ಇದೀಗ ಪ್ರಾದೇಶಿಕ ಆಯುಕ್ತರ ಕಚೇರಿ…

Read More »
Top News

ಬಿಗ್‌ಬಾಸ್‌ ನಿರೂಪಣೆಗೆ ಸುದೀಪ್‌ ವಿದಾಯ: ಟ್ವಿಟರ್​ನಲ್ಲಿ ಕಿಚ್ಚನ ಅಧಿಕೃತ ಘೋಷಣೆ!

ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಮುಂದಿನ ಸೀಸನ್ ನಿರೂಪಣೆಯಿಂದ ಕಿಚ್ಚ ಸುದೀಪ್ ದೂರ ಉಳಿಯಲು ನಿರ್ಧರಿಸಿದ್ದಾರೆ. ಈ ಕುರಿತು ತಮ್ಮ ಟ್ವಿಟರ್‌ನಲ್ಲಿ ಅಧಿಕೃತವಾಗಿ…

Read More »
Top News

ರಾಜ್ಯದ 3 ಉಪಚುನಾವಣೆ ಈ ವಾರವೇ ಘೋಷಣೆ?

ತೀವ್ರ ಕುತೂಹಲ ಕೆರಳಿಸಿರುವ ರಾಜ್ಯದ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮುಹೂರ್ತ ನಿಗದಿಪಡಿಸಲು ಚುನಾವಣಾ ಆಯೋಗ ಅಂತಿಮ ಹಂತದ ತಯಾರಿ ಮಾಡಿಕೊಂಡಿದೆ. ಅದರಂತೆ ಸಂಡೂರು, ಚನ್ನಪಟ್ಟಣ,…

Read More »
Top News

ಹುಬ್ಬಳ್ಳಿ ಗಲಭೆಕೋರರ ಕೇಸ್ ವಾಪಸ್: ಸರ್ಕಾರ-ವಿಪಕ್ಷಗಳ ನಡುವೆ ವಾಗ್ಯದ್ಧ

ಹುಬ್ಬಳ್ಳಿ ಪೊಲೀಸ್ ಠಾಣೆ ಮೇಲಿನ ದಾಳಿಕೋರರ ವಿರುದ್ಧ ಕೇಸುಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ಕೈಗೊಂಡ ರಾಜಕೀಯ ಸಮರಕ್ಕೆ ನಾಂದಿ  ಹಾಡಿದೆ. ಸರ್ಕಾರದ ನಿಲುವನ್ನು ಆಕ್ಷೇಪಿಸಿ ರಾಜ್ಯಾದ್ಯಂತ ಹೋರಾಟಕ್ಕೆ…

Read More »
Top News

ಭಾರತದ ‘ಮಹಾರತ್ನ’ ಪಟ್ಟ ಗಿಟ್ಟಿಸಿದ ಎಚ್​ಎಎಲ್; ಈ ಗೌರವ ಸಿಗಲು ಮಾನದಂಡಗಳೇನು..?

ನವದೆಹಲಿ: ಒಂದು ಸಮಯದಲ್ಲಿ ಮುಚ್ಚೇ ಹೋಗಬಹುದೇನೋ ಎನ್ನುವಂತಿದ್ದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿ ಸಂಸ್ಥೆ ಇವತ್ತು ಭಾರತದ ವೈಭವದ ಕಥೆ ಹೇಳಲು ಮುಂಚೂಣಿಯಲ್ಲಿದೆ. ಭಾರತದ ಮಿಲಿಟರಿಗೆ ಎಚ್​ಎಎಲ್ ಹಲವು ಶಸ್ತ್ರಾಸ್ತ್ರಗಳನ್ನು…

Read More »
Top News

ಈ ವರ್ಷ 15 ಸಾವಿರ ಶಿಕ್ಷಕರಷ್ಟೇ ವರ್ಗ: ವರ್ಗಾವಣೆಯಲ್ಲಿ ಶಿಕ್ಷಕರಿಗೆ ಶಾಕ್

ಪ್ರತಿ ವರ್ಷ ವರ್ಗಾವಣೆಯನ್ನೆ ಎದುರು ನೋಡುವ ಶಿಕ್ಷಕರಿಗೆ ಈ ವರ್ಷದ ವರ್ಗಾವಣೆ ಹೆಚ್ಚಿನ ಸಂತಸವೇನೂ ತಂದಿಲ್ಲ. ಏಕೆಂದರೆ, ಈ ವರ್ಷ ವರ್ಗಾವಣೆ ಭಾಗ್ಯ ದೊರೆತಿದ್ದು 15 ಸಾವಿರ…

Read More »
Top News

ಮಗಳನ್ನು ಹಗ್ಗದಲ್ಲಿ ತಲೆಕೆಳಗಾಗಿ ನೇತುಹಾಕಿ ಮನಬಂದಂತೆ ಥಳಿಸಿದ ತಂದೆ

ಲಕ್ನೋ: ತನ್ನ 10 ವರ್ಷದ ಮಗಳನ್ನು ಹಗ್ಗದಿಂದ ತಲೆಕೆಳಗಾಗಿ ನೇತುಹಾಕಿ ತನ್ನ ತಂದೆಯೇ ಮನಬಂದಂತೆ ಥಳಿಸಿದ ಘಟನೆ ಉತ್ತರ ಪ್ರದೇಶದ ಲಲಿತ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಕುರಿತು…

Read More »
Top News

ಮೈಸೂರು ದಸರಾ: ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ; ಸಿಎಂ, ಡಿಸಿಎಂ ಭಾಗಿ

ಮೈಸೂರು: ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ ದೊರೆತಿದೆ. ನಾಡದೇವತೆ ಚಾಮುಂಡೇಶ್ವರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ರಿಂದ ಪುಷ್ಪಾರ್ಚನೆ ಮಾಡುವ ಮೂಲಕ ಜಂಬೂಸವಾರಿಗೆ ಚಾಲನೆ ದೊರೆತಿದ್ದು, ಕೋಟ್ಯಾಂತರ…

Read More »
Top News

ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ವಿಜಯದಶಮಿ ಮೆರವಣಿಗೆಗೂ ಮುನ್ನ ನಂದಿಧ್ವಜಕ್ಕೆ ಸಿಎಂ ಸಿದ್ದರಾಮಯ್ಯ ಪೂಜೆ ಸಲ್ಲಿಸಿದರು. ಮಧ್ಯಾಹ್ನ 1:41 ರಿಂದ…

Read More »
Top News

ಹಳೆ ಹುಬ್ಬಳ್ಳಿ ಗಲಾಟೆ ಪ್ರಕರಣ: ‘ಕೈ’ ಸರ್ಕಾರದ ತುಷ್ಟೀಕರಣದ ಪರಾಕಾಷ್ಠೆ-ಜೋಶಿ ಕಿಡಿ

ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಗಲಾಟೆ ಪ್ರಕರಣ ತೆಗೆದು ಹಾಕಿದ್ದು ಕಾಂಗ್ರೆಸ್ ಸರ್ಕಾರದ ತುಷ್ಟೀಕರಣದ ಪರಾಕಾಷ್ಠೆ. ಇದು ಬಹಳ ಗಂಭೀರ ಕೇಸ್. ಇದು ಹಿಂದೂ ಮುಸ್ಲಿಂ ಪ್ರಶ್ನೆ ಅಲ್ಲ.…

Read More »
Top News

ಸರ್ಕಾರದಿಂದ ಯಾವುದೇ ರೈತಪರ ಯೋಜನೆ : ಸರ್ಕಾರ ವಿರುದ್ಧ ಶಾಸಕ ರಾಜು ಕಾಗೆ ಆಕ್ರೋಶ

ಬೆಳಗಾವಿ: ಕಾಂಗ್ರೆಸ್​ನ ಹಿರಿಯ ಮುಖಂಡ, ಕಾಗವಾಡ ವಿಧಾನಸಭಾ ಕ್ಷೇತ್ರದ ಶಾಸಕ ರಾಜು ಕಾಗೆ ಮತ್ತೆ ಸುದ್ದಿಯಲ್ಲಿದ್ದಾರೆ. ಕಳೆದ ಬಾರಿ ಮೋದಿ ಬಗ್ಗೆ ಮತನಾಡಿ ಸುದ್ದಿಯಾಗಿದ್ದರು. ಈಗ ಸ್ವಪಕ್ಷದ…

Read More »
Top News

ದಸರಾ ಹಬ್ಬದ ಸಂಭ್ರಮದಲ್ಲೇ ಇಬ್ಬರು ದಾರುಣ ಸಾವು!

ಕಲಬುರಗಿ:  ದಸರಾ ಹಬ್ಬದ ಸಂಭ್ರಮದಲ್ಲಿಯೇ ಜಿಲ್ಲೆಯ ಅಫಜಲ್ಪುರ ತಾಲೂಕಿನಲ್ಲಿ ಒಂದೇ ದಿನ ಮೂವರ ದಾರುಣ ಸಾವು ಸಂಭವಿಸಿದೆ. ಹೀಗಾಗಿ ಭೀಮಾ ತೀರದಲ್ಲಿ ಹಬ್ಬದ ಸಂಭ್ರಮ ಮರೆಯಾಗಿದೆ. ಬಟ್ಟೆ ತೊಳೆಯಲು…

Read More »
Top News

ಮೈಸೂರು ದಸರಾ ಆಯುಧ ಪೂಜೆ – ಆಯುಧಗಳಿಗೆ ರಾಜವಂಶಸ್ಥ ಯದುವೀರ್ ಪೂಜೆ

ಮೈಸೂರು: ನವರಾತ್ರಿಯ 9ನೇ ದಿನವಾದ ಇಂದು ಮೈಸೂರಿನ ಅಂಬಾವಿಲಾಸ ಅರಮನೆಯಲ್ಲಿ ಸಾಂಪ್ರದಾಯಿಕ ಆಯುಧ ಪೂಜೆ ನೆರವೇರಲಿದೆ. ರಾಜವಂಶಸ್ಥ ಯದುವೀರ್ ಪಟ್ಟದ ಆನೆ, ಕುದುರೆ, ಹಸು ಸೇರಿ ಖಾಸಾ…

Read More »
Top News

ಚನ್ನಪಟ್ಟಣ ಬೈ ಎಲೆಕ್ಷನ್​ ಯಾವಾಗ: ವರಿಷ್ಠರ ಜೊತೆ ಚರ್ಚೆ ಬಳಿಕ ಅಭ್ಯರ್ಥಿ ತೀರ್ಮಾನ ಕುಮಾರಸ್ವಾಮಿ

ರಾಮನಗರ: ಇನ್ನೊಂದು ವಾರದಲ್ಲಿ ಬೈಎಲೆಕ್ಷನ್​ ದಿನಾಂಕ ಘೋಷಣೆ ಆಗುತ್ತೆ ಎಂದು ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದಾರೆ. ಆ ಮೂಲಕ ಚನ್ನಪಟ್ಟಣ ಬೈಎಲೆಕ್ಷನ್​ ಯಾವಾಗ ಎಂಬ ಪ್ರಶ್ನೆಗೆ…

Read More »
Top News

ದರ್ಶನ್ ಜಾಮೀನು ಭವಿಷ್ಯ: ಜಾಮೀನು ಅ. 14ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

ರೇಣುಕಾ ಸ್ವಾಮಿ ಕೊಲೆ ಪ್ರಕರಣ ಆರೋಪಿ ದರ್ಶನ್ ಜಾಮೀನು ಅರ್ಜಿ ಕುರಿತ ವಿಚಾರಣೆಯು ಕಳೆದ ಕೆಲವು ದಿನಗಳಿಂದ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆಯುತ್ತ ಬಂದಿದ್ದೆ. ದರ್ಶನ್ ಪರ…

Read More »
Top News

ಆರ್‌ಸಿಬಿ ಟಿ20 ಆಡೋಕೆ ಮಾತ್ರ ಚೆನ್ನಾಗಿರುತ್ತೆ: ಆದ್ರೆ ನಾನು ಟೆಸ್ಟ್ ಮ್ಯಾಚ್ ಆಡೋಕೆ ಬಂದವನು: ವಿಜಯೇಂದ್ರ

ಹುಬ್ಬಳ್ಳಿ: ಆರ್‌ಸಿಬಿ ಟಿ20 ಆಡೋಕೆ ಮಾತ್ರ ಚೆನ್ನಾಗಿರುತ್ತೆ. ಆದರೆ ನಾನು ಟೆಸ್ಟ್ ಮ್ಯಾಚ್ ಆಡೋಕೆ ಬಂದವನು. ಲಂಬಿ ರೇಸ್ ಕಾ ಗೋಡಾ ಹು ನೋಡೋಣ ಎಂದು ತಮ್ಮ…

Read More »
Top News

ದರ್ಶನ್-ಪವಿತ್ರಾ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನು ನಿರೀಕ್ಷೆಯಲ್ಲಿರುವ ನಟ ದರ್ಶನ್‌ಗೆ ಮತ್ತೆ ಶಾಕ್ ಎದುರಾಗಿದೆ. ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಗುರುವಾರಕ್ಕೆ ಮುಂದೂಡಿದೆ. ಅಕ್ಟೋಬರ್ ಮೂರು, ನಾಲ್ಕು,…

Read More »
Top News

ಕುಡಿದ ಅಮಲಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಅತ್ತೆಯನ್ನೇ ಕೊಂದು ಅಳಿಯ ಎಸ್ಕೇಪ್‌

ಚಿಕ್ಕಬಳ್ಳಾಪುರ: ಅಸ್ತಿ ವಿಚಾರವಾಗಿ ಗಂಡನೊಂದಿಗೆ ಜಗಳವಾಡಿಕೊಂಡು ಹೆಂಡತಿ ತವರು ಮನೆ ಸೇರಿದ್ದಕ್ಕೆ ಆಕ್ರೋಶಗೊಂಡ ಪತಿ, ಹೆಂಡತಿಯನ್ನ ಕರೆತರಲು ತವರು ಮನೆಗೆ ಬಂದಿದ್ದಾನೆ. ಈ ವೇಳೆ ನಡೆದ ಜಗಳದಲ್ಲಿ…

Read More »
Top News

ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳ ಬಂಧನ ಬೆನ್ನಲ್ಲೇ 14 ಪಾಕಿಸ್ತಾನೀಯರು ಅರೆಸ್ಟ್

ಆನೇಕಲ್: ಜಿಗಣಿಯಲ್ಲಿ ಪಾಕಿಸ್ತಾನದ ಪ್ರಜೆಗಳ ಬಂಧನ ಪ್ರಕರಣವು ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಬಂಧಿತರನ್ನು ವಿಚಾರಣೆ ವೇಳೆ ತಿಳಿದುಬಂದ ಸ್ಫೋಟಕ ಮಾಹಿತಿಯ ಆಧಾರದಲ್ಲಿ ಮೇಲೆ ಕಾರ್ಯಾಚರಣೆ ನಡೆಸಿದ…

Read More »
Top News

ಮೂವರಲ್ಲಿ ಒಬ್ಬರಿಗೆ ಸಿಎಂ ಚಾನ್ಸ್‌ – ಕುತೂಹಲಕ್ಕೆ ಕಾರಣವಾದ ತ್ರಿಮೂರ್ತಿಗಳ ಡಿನ್ನರ್ ಮೀಟಿಂಗ್‌

ಮೈಸೂರು: ಡಿನ್ನರ್‌ ನೆಪದಲ್ಲಿ ಚಾಮರಾಜನಗರದಲ್ಲಿರುವ ಸುನಿಲ್‌ ಬೋಸ್‌ ನಿವಾಸದಲ್ಲಿ ಸಿದ್ದರಾಮಯ್ಯ ಸರ್ಕಾರದ ಪ್ರಭಾವಿ ಸಚಿವರಾದ ಸತೀಶ್‌ ಜಾರಕಿಹೊಳಿ, ಪರಮೇಶ್ವರ್‌ ಮತ್ತು ಮಹಾದೇವಪ್ಪ ಮಂಗಳವಾರ ರಾತ್ರಿ ರಹಸ್ಯ ಸಭೆ…

Read More »
Top News

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಸರಾ ಉತ್ಸವದ ಕಲರವ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಸಾಂಸ್ಕೃತಿಕ ದಸರಾ ಹಬ್ಬವನ್ನು ಟರ್ಮಿನಲ್ 1 ಮತ್ತು 2 ನಲ್ಲಿ ಅಕ್ಟೋಬರ್…

Read More »
Top News

ಹಿಂದಿನ ಲೋಕಾಯುಕ್ತ ಎಸ್​​ಪಿ ವಿರುದ್ಧ ದೂರು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿನ ಅಕ್ರಮ ಪ್ರಕರಣ ಸಂಬಂಧ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹಾಗೂ ಮೈಸೂರು ಲೋಕಾಯುಕ್ತದ ಹಿಂದಿನ ಎಸ್ಪಿ ಸುಜೀತ್ ಅವರ ವಿರುದ್ಧ ಆರ್​ಟಿಐ…

Read More »
Sports

ಕೊಟ್ಟ ಮಾತು ಉಳಿಸಿಕೊಂಡ ಕನ್ನಡಿಗ: ಬಡ ವಿದ್ಯಾರ್ಥಿಯ ಫೀಸ್ ಕಟ್ಟಿದ ಕೆಎಲ್ ರಾಹುಲ್

ಟೀಮ್ ಇಂಡಿಯಾ ಆಟಗಾರ ಕೆಎಲ್ ರಾಹು ಹೃದಯವಂತ ಎಂಬುದು ಎಲ್ಲರಿಗೂ ಗೊತ್ತಿರುವ ವಿಷಯ. ಈ ಹಿಂದೆ ಹಲವು ಚಾರಿಟಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಹಲವರಿಗೆ ನೆರವಾಗಿದ್ದು, ಎಲ್ಲರಿಗೂ…

Read More »
Top News

ತಾಜ್​ಮಹಲ್​ಗೆ ಭೇಟಿ ನೀಡಿದ ಮಾಲ್ಡೀವ್ಸ್​ ಅಧ್ಯಕ್ಷ ಮುಯಿಝು: 2 ಗಂಟೆಗಳ ಕಾಲ ಸಾರ್ವಜನಿಕರ ಪ್ರವೇಶ ನಿಷೇಧ

ಮಾಲ್ಡೀವ್ಸ್​ ಅಧ್ಯಕ್ಷ ಮೊಹಮ್ಮದ್ ಮುಯಿಝು ಇಂದು ಆಗ್ರಾದಲ್ಲಿರುವ ತಾಜ್​ಮಹಲ್​ಗೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಎರಡು ಗಂಟೆಗಳ ಕಾಲ ಸಾರ್ವಜನಿಕರ ಭೇಟಿಯನ್ನು ನಿಷೇಧಿಸಲಾಗಿದೆ. ಆಗ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ…

Read More »
Top News

ಏಕಾಏಕಿ ಬದಲಾದ ಹರಿಯಾಣ ಫಲಿತಾಂಶ: ಕಾಂಗ್ರೆಸ್‌ ಹಿಂದಿಕ್ಕಿ ಮುನ್ನಡೆ ಕಾಯ್ದುಕೊಂಡ ಬಿಜೆಪಿ

ಚಂಡೀಗಢ: ಎರಡು ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಭಾರೀ ಬಿರುಸಿನಿಂದ ಸಾಗಿದ್ದು,ಹರಿಯಾಣ ಫಲಿತಾಂಶ 2024ದ ಚಿತ್ರಣವೇ ಕೆಲವೇ ಕೆಲವು ಕ್ಷಣದಲ್ಲಿ ಬದಲಾಗಿದೆ. ಭಾರೀ ಮುನ್ನಡೆ ಕಾಯ್ಡುಕೊಂಡು…

Read More »
Top News

“#ಪಾರು ಪಾರ್ವತಿ” ಚಿತ್ರದ ಹಾಡುಗಳು ಎಲ್ಲರ ಮನಸ್ಸಿಗೆ ಹತ್ತಿರವಾಗಲಿದೆ. ಲಹರಿ ವೇಲು

EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಂನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ “ಬಿಗ್ ಬಾಸ್” ಖ್ಯಾತಿಯ ದೀಪಿಕಾ ದಾಸ್, ಪೂನಂ ಸರ್ ನಾಯಕ್ ಹಾಗೂ…

Read More »
Top News

ಸಣ್ಣ ಸಾಗುವಳಿದಾರರ ಒಕ್ಕಲೆಬ್ಬಿಸುವುದಿಲ್ಲ

ಶಿವಮೊಗ್ಗ: ಮೂರು ಎಕರೆ ಒಳಗಿನ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು. 2015ಕ್ಕೂ ಪೂರ್ವದಲ್ಲಿ ಬಗರ್‌ಹುಕುಂ, ಅರಣ್ಯಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದವರ ಪ್ರಕರಣಗಳ ಬಗ್ಗೆ ಇನ್ನೂ ಕೋರ್ಟ್ ತೀರ್ಪು ಬಂದಿಲ್ಲ. ಹೀಗಾಗಿ…

Read More »
Top News

ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳ?

ನಮ್ಮ ಮೆಟ್ರೋ ಪ್ರಯಾಣ ದರ ಸದ್ಯದಲ್ಲೇ ಪರಿಷ್ಕರಣೆಯಾಗುವ ಸಾಧ್ಯತೆ ಇದೆ. ಇದರ ಭಾಗವಾಗಿ ಈಗಾಗಲೇ ‘ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ’ (ಬಿಎಂಆರ್ ಸಿಎಲ್) ದರ ಪರಿಷ್ಕರಣೆ…

Read More »
Top News

ಮತ್ತೆ ಮುನ್ನೆಲೆಗೆ ಬಂದ ಜಾತಿ ಗಣತಿ

ಹೆಚ್ಚುತ್ತಿರುವ ಒಳಮೀಸಲು ಕೂಗು ಮತ್ತು ಮುಡಾ ನಿವೇಶನ ಹಗರಣದ ಕಾವಿನ ನಡುವೆ ಜಾತಿ ಗಣತಿ ಜಾರಿ ಮಾಡಬೇಕೆಂಬ ಒತ್ತಡ ಸರ್ಕಾರವನ್ನು ಕಾಡಲಾರಂಭಿಸಿದೆ. ನನೆಗುದಿಗೆ ಬಿದ್ದಿದ್ದ ಜಾತಿ ಗಣತಿ…

Read More »
Top News

ದಿನೇಶ್ ಗುಂಡೂರಾವ್ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು ನೀಡಿದ ತೇಜಸ್ ಗೌಡ

ಬೆಂಗಳೂರು: ಸಾವರ್ಕರ್ ಬ್ರಾಹ್ಮಣರಾಗಿದ್ದರೂ ಗೋಹತ್ಯೆ ವಿರೋಧಿಸುತ್ತಿರಲಿಲ್ಲ , ಗೋಮಾಂಸ ತಿನ್ನುತ್ತಿದ್ದರು ಎಂದು ಅವರ ಬಗ್ಗೆ ಅವಹೇಳನವಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡದರು ಎಂದು ಹಿಂದು ಮುಖಂಡ…

Read More »
Top News

ರೂ. 50 ಕೋಟಿಗೆ ಬೇಡಿಕೆ ಆರೋಪ; ಕೇಂದ್ರ ಸಚಿವ ಎಚ್. ಡಿ.ಕುಮಾರಸ್ವಾಮಿ ವಿರುದ್ಧ FIR ದಾಖಲು

ಬೆಂಗಳೂರು: ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌.ಡಿ ಕುಮಾರಸ್ವಾಮಿ ವಿರುದ್ಧ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. 50 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ…

Read More »
Top News

ವಿದ್ಯುತ್ ತಗುಲಿ ಲೈನ್ ಮೆನ್ ಸ್ಥಳದಲ್ಲೆ ಸಾವು

ದಾವಣಗೆರೆ: ಟ್ರಾನ್ಸ್ಫಾರ್ಮರ್ ರಿಪೇರಿ ಮಾಡುವಾಗ ವಿದ್ಯುತ್ ತಗುಲಿ ಲೈನ್ ಮೆನ್ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ದಾವಣಗೆರೆ ಮಳಲ್ಕೆರೆ ಗ್ರಾಮದಲ್ಲಿಈ ಘಟನೆ ನಡೆದಿದ್ದು, ಮೇತ ದುರ್ದೈವಿ ಮುತ್ತುರಾಜ್ ಮೂಲತಃ ಬಾಗಲಕೋಟೆ…

Read More »
Top News

ದಾವಣಗೆರೆ: ನಗರದ ದುರ್ಗಾಂಭಿಕಾ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಿದ-ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ: ನಗರ ದೇವತೆ ಶ್ರೀ ದುರ್ಗಾಂಭಿಕಾ ದೇವಸ್ಥಾನದಲ್ಲಿ ಉಸ್ತುವಾರಿ ಸಚಿವರಾಗಿರುವ ಎಸ್.ಎಸ್ ಮಲ್ಲಿಕಾರ್ಜುನ ಅವರು ಕುಟುಂಬ ಸಮೇತರಾಗಿ ತೆರಳಿ ದಸರ ನವರಾತ್ರಿ ಮಹೋತ್ಸವಕ್ಕೆ ಚಾಲನೆ ನೀಡಿದರು. ಹಿರಿಯ…

Read More »
Top News

ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ತಾತ್ಕಾಲಿಕ ಸೂಟಿಂಗ್ ಬ್ರೇಕ್‌

ಕೊಪ್ಪಳ: ಮುಡಾ ಹಗರಣ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದ್ದಂತೆ ಸಿದ್ದರಾಮಯ್ಯ ಜೀವನಾಧಾರಿತ ಸಿನಿಮಾದ ಚಿತ್ರೀಕರಣ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಖ್ಯಾತ ತಮಿಳು ನಟ ವಿಜಯ ಸೇತುಪತಿ ನಟನೆಯ ಲೀಡರ್…

Read More »
Top News

ಇಂದು ಖಗ್ರಾಸ ಸೂರ್ಯ ಗ್ರಹಣ

ದೆಹಲಿ: ವರ್ಷದ ಕೊನೆಯ ಹಾಗೂ ಖಗ್ರಾಸ ಸೂರ್ಯ ಗ್ರಹಣ ಬುಧವಾರ ಜರುಗಲಿದೆ. ಸೂರ್ಯ ನನ್ನು ಇಡಿಯಾಗಿ ಆವರಿಸಲಿರುವ ಗ್ರಹಣ 6 ಗಂಟೆ 4 ನಿಮಿಷಗಳಷ್ಟು ದೀರ್ಘ ಕಾಲದವರೆಗೂ…

Read More »
Top News

ಪಂಚಮಸಾಲಿಗೆ 2ಎ ಮೀಸಲು ತಡೆದಿದ್ದು ಶಾಸಕ ಯತ್ನಾಳ್- ಮಾಜಿ ಸಚಿವ ರೇಣುಕಾಚಾರ್ಯ ಕಿಡಿ

ದಾವಣೆಗೆರೆ: ವಿಜಯಪುರ ಶಾಸಕ ಬಸವನಗೌಡ ಯತ್ನಾಳ್ ಅವರೇ ಪಂಚಮಸಾಲಿ ಸಮಾಜಕ್ಕೆ ಪ್ರವರ್ಗ 2ಎ ಮೀಸಲು ನೀಡುವಂತೆ ತಡೆದವರು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ,…

Read More »
Top News

ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಮೋದಿ ಕರೆ

ನಾವು ಸ್ವಚ್ಛಭಾರತ ಅಭಿಯಾನವನ್ನು 10ವರ್ಷಗಳಿಂದ ಆಚರಿಸುತ್ತ ಬಂದಿದೆವೆ. ಸ್ವಚ್ಛತೆಯನ್ನು ‘ಜನ ಆಂದೋಲನ’ವಾಗಿ ಮಾಡಿದಕ್ಕೆ 140 ಕೋಟಿ ಭಾರತೀಯರ ಅಚಲ ಮನೋಭಾವಕ್ಕೆ ನಾನು ವಂದಿಸುತ್ತೇನೆ ಎಂದು ದೆಹಲಿಯಲ್ಲಿ ಕಾರ್ಯಕ್ರಮವನ್ನು…

Read More »
Top News

ಕೃಷಿಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರ ಧಾರುಣ ಸಾವು

ದಾವಣಗೆರೆ: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದು, ಮನಕಲಕುವ ಘಟನೆ ಜಗಳೂರಿನ ಅಸಗೋಡು ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯರನ್ನು ಗಂಗಮ್ಮ (12) ಹಾಗೂ ಕಾವ್ಯ (8)…

Read More »
Top News

MUDA SCAM: ಸಿಎಂ ಪತ್ನಿ ಪಾರ್ವತಿಯ 14 ಮುಡಾ ನಿವೇಶನಗಳ ಖಾತೆ ರದ್ದು

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ  ಮತ್ತು ಇ.ಡಿ ಎಫ್‌ಐಆರ್‌ ಬೆನ್ನಲ್ಲೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಸೇರಿರುವ…

Read More »
Top News

ಹುಟ್ಟುಹಬ್ಬ ಬೇಡವೆಂದ ಡಿಂಪಲ್ ಕ್ವೀನ್ ರಚಿತಾ ರಾಮ್- ದರ್ಶನ್ ಜೈಲಿಗೆ ಹೋಗಿದ್ದಕ್ಕೆ ಅಂತ ಗೊತ್ತು ಬಿಡಿ ಎಂದ ಕನ್ನಡಿಗರು.!

ಸ್ಯಾಂಡಲ್ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಅಕ್ಟೋಬರ್ 3ರಂದು 32ನೇ ವರ್ಷಕ್ಕೆ ಕಾಲಿಡಲಿದ್ದಾರೆ. ರಚ್ಚು ಬರ್ತ್ ಡೇ ಅಂತ ಫ್ಯಾನ್ಸ್ ಖುಷಿಯಾಗಿದ್ರೆ ಈ ಬಾರಿ ಹುಟ್ಟುಹಬ್ಬ ಆಚರಿಸಿಕೊಳ್ಳಲ್ಲ…

Read More »
Top News

ಇಡಿಯಿಂದ ಮತ್ತೊಂದು ಕೇಸ್‌ – 18 ಅಧಿಕಾರಿಗಳ ವಿರುದ್ಧ ECIR ದಾಖಲು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಮತ್ತೊಂದು ಇಸಿಐಆರ್‌(ಜಾರಿ ನಿರ್ದೇಶನಾಲಯ ಪ್ರಕರಣ ಮಾಹಿತಿ ವರದಿ) ದಾಖಲಿಸಿದೆ. 2022ರಲ್ಲಿ ಲೋಕಾಯುಕ್ತ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ…

Read More »
Top News

October 2ಕ್ಕೆ ‘ಆರಾಮ್ ಅರವಿಂದ ಸ್ವಾಮಿ’ ಎರಡನೇ ಸಾಂಗ್ ಬಿಡುಗಡೆಗೆ ಸಿದ್ದತೆ

ನಮ್‌ ಏರಿಯಾಲಿ ಒಂದ್ ದಿನ’, ‘ಪೊಲೀಸ್‌ ಕ್ವಾಟ್ರಸ್‌’, ‘ಅಕಿರ’, ‘ವಾಸು ನಾನ್ ಪಕ್ಕಾ ಕಮರ್ಷಿಯಲ್’, ‘ರಾಮಾರ್ಜುನ’ ಹೀಗೆ ಪ್ರತಿ ಸಿನಿಮಾದಲ್ಲೂ ವಿಭಿನ್ನ ಕಥಾಹಂದರದ‌ ಮೂಲಕ ಕನ್ನಡ ಚಿತ್ರರಂಗದಲ್ಲಿ…

Read More »
Top News

#ಪಾರುಪಾರ್ವತಿ” ಚಿತ್ರದ “ಇನ್ಫಿನಿಟಿ ರೋಡ್” ಪೋಸ್ಟರ್ ಬಿಡುಗಡೆ

EIGHTEEN THIRTY SIX ಪಿಕ್ಚರ್ಸ್ ಲಾಂಛನದಲ್ಲಿ ಪಿ.ಬಿ.ಪ್ರೇಂನಾಥ್ ಅವರು ನಿರ್ಮಿಸಿರುವ, ರೋಹಿತ್ ಕೀರ್ತಿ ನಿರ್ದೇಶನದಲ್ಲಿ “ಬಿಗ್ ಬಾಸ್” ಖ್ಯಾತಿಯ ಮತ್ತು ಕಿರುತೆರೆ ನಟಿ ದೀಪಿಕಾ ದಾಸ್ ಹಾಗೂ…

Read More »
Top News

ಮುಡಾ ಹಗರಣ ಕೇಸ್: ಸಿದ್ದರಾಮಯ್ಯ ಶುರುವಾಯ್ತು ಇಡಿ ಸಂಕಷ್ಟ!

ಬೆಂಗಳೂರು:  ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಲೋಕಾಯುಕ್ತ ಬಳಿಕ ಈಗ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ (ED) ಎಫ್‌ಐಆರ್‌ ದಾಖಲಿಸುವ ಸಾಧ್ಯತೆ…

Read More »
Top News

ಕಲಬುರಗಿಯಲ್ಲಿ ಮತ್ತೊಂದು ಹನಿಟ್ರ್ಯಾಪ್: ವ್ಯಾಪಾರಿಯಿಂದ 35 ಲಕ್ಚ ರೂ. ಸುಲಿಗೆ

ಕಲಬುರಗಿ: ಕಲಬುರಗಿಯಲ್ಲಿ ಮತ್ತೊಂದು ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಬೆಂಗಾಲ್ ಸ್ಟೋರ್ಸ್ ವ್ಯಾಪಾರಿಯೊಬ್ಬರನ್ನು ಹನಿಟ್ರ್ಯಾಪ್​ ಜಾಲಕ್ಕೆ ಸಿಲುಕಿಸಿ 34.25 ರೂ. ಲಕ್ಷ ದೋಚಿರುವ ಆರೋಪ ಕೇಳಿ…

Read More »
Top News

ಯಾ ಯಾ ಅನ್ನೋಕೆ ಇದು ಕಾಫಿ ಶಾಪ್‌ ಅಲ್ಲ..ಕೋರ್ಟ್;‌ ಸಿಜೆಐ ಚಂದ್ರಚೂಡ್‌ ರೇಗಿದ್ದೇಕೆ?

ನವದೆಹಲಿ: ನ್ಯಾಯಪೀಠಕ್ಕೆ ವಿವರಣೆ ನೀಡುವಾಗ ‘ಹೌದು’ ಎನ್ನುವ ಬದಲು ಅನೌಪಚಾರಿಕವಾಗಿ ‘ಯಾ’ ಪದ ಬಳಸಿದ ವಕೀಲರನ್ನು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಿಜೆಐ ಡಿವೈ ಚಂದ್ರಚೂಡ್ ಅವರು…

Read More »
Top News

ಬೆಂಗಳೂರಿನ ಹೊರವಲಯದ ಆನೇಕಲ್​ನಲ್ಲಿ ಪಾಕಿಸ್ತಾನ ಪ್ರಜೆಯ ಬಂಧನ

ಆನೇಕಲ್​: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸವಿದ್ದ ಪಾಕಿಸ್ತಾನ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ. ಧರ್ಮದ ವಿಚಾರಕ್ಕೆ ಪಾಕಿಸ್ತಾನದಲ್ಲಿ ಭಿನ್ನಾಭಿಪ್ರಾಯ ಉಂಟಾದ ಸಂದರ್ಭದಲ್ಲಿ ಬಂಧಿತನು ಪಾಕಿಸ್ತಾನವನ್ನು ತೊರೆದು…

Read More »
Top News

ರಾಜಕೀಯ ಕುತೂಹಲಕ್ಕೆ ಕಾರಣವಾದ: ಪರಮೇಶ್ವರ್, ಡಿಕೆ ಶಿವಕುಮಾರ್ ಭೇಟಿ

ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಡಾ ಹಗರಣದ ಸದ್ದು ಜೋರಾಗಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾದ ಸಂದರ್ಭ ಬಂದಲ್ಲಿ ಹೊಸ ಸಿಎಂ ಯಾರಾಗಲಿದ್ದಾರೆ ಎಂಬ ಚರ್ಚೆಯೂ ಜೋರಾಗಿದೆ. ಇಂಥ…

Read More »
Top News

BBK 11: ‘ಬಿಗ್​ಬಾಸ್’ ಮನೆಗೆ ಹಂಸಾ, ಮೋಕ್ಷಿತಾ, ಐಶ್ವರ್ಯಾ, ಚೈತ್ರಾ, ಮಂಜು ಗ್ರ್ಯಾಂಡ್ ಎಂಟ್ರಿ

ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್‌ ಬಾಸ್‌ ಕನ್ನಡ 11ಕ್ಕೆ ಅದ್ಧೂರಿಯಾಗಿ ಚಾಲನೆ ಸಿಕ್ಕಿದೆ. ಹಂಸಾ, ಐಶ್ವರ್ಯಾ, ಮೋಕ್ಷಿತಾ ಪೈ, ಉಗ್ರಂ ಖ್ಯಾತಿಯ ಮಂಜು, ರಂಜಿತ್‌…

Read More »
Top News

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ ಹಲವರಿಗೆ ಗಾಯ

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿದ ಕೆಎಸ್​ಆರ್​ಟಿಸಿ ಬಸ್ಸೊಂದು ಪಲ್ಟಿಯಘಿ ವಿದ್ಯಾರ್ಥಿಗಳು ಸೇರಿ ಸುಮಾರು ಐವತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಓಬಳಾಪುರ…

Read More »
Top News

ಯಾರಾದ್ರೂ ಲಂಚ ಕೇಳಿದ್ರೆ ನನಗೆ ಪತ್ರ ಬರೆಯಿರಿ- ಡಿಕೆಶಿ ಎಚ್ಚರಿಕೆಯ ಮಾತು

ಕನಕಪುರ: “ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ ಕೇಳಬಾರದು. ಒಂದು ವೇಳೆ ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ…

Read More »
Top News

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ FIR ದಾಖಲು – ಕಟೀಲ್‌ ಎ4, ವಿಜಯೇಂದ್ರ ಎ5

ಬೆಂಗಳೂರು: ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್‌ ಪಡೆದ ಆರೋಪದ ಮೇಲೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಚುನಾವಣಾ ಬಾಂಡ್ ಮೂಲಕ…

Read More »
Sports

ರಸ್ತೆ ಅಪಘಾತದಲ್ಲಿ ಯುವ ಆಟಗಾರ ಮುಶೀರ್ ಖಾನ್​ಗೆ ಗಂಭೀರ ಗಾಯ

ಹೊಸದಿಲ್ಲಿ: ಟೀಮ್‌ ಇಂಡಿಯಾ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್ ಅವರ ಕಿರಿಯ ಸಹೋದರ ಮುಶೀರ್ ಖಾನ್ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತದ ಸಮಯದಲ್ಲಿ…

Read More »
Top News

ಮುಡಾ ಕೇಸ್: ಕೊನೆಗೂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲು

ಮೈಸೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ನಡೆದಿದೆ ಎನ್ನಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ನ್ಯಾಯಾಲಯ ಮೈಸೂರು ಲೋಕಾಯುಕ್ತಕ್ಕೆ ಆದೇಶಿಸಿದೆ. ಕೋರ್ಟ್​…

Read More »
Top News

ಗೋಧ್ರಾ ಪ್ರಕರಣದಲ್ಲಿ ನೀವು ರಾಜೀನಾಮೆ ನೀಡಿದ್ದಾ? ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು : ಗೋಧ್ರಾ ಘಟನೆಯಾದ ಸಂದರ್ಭದಲ್ಲಿ ಪ್ರಕರಣ ದಾಖಲಾದಾಗ ನರೇಂದ್ರ ಮೋದಿಯವರು ಮುಖ್ಯಮಂತ್ರಿ ಆಗಿದ್ದರು, ಆಗ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ರಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ…

Read More »
Top News

ನಾನ್ಯಾಕೆ ರಾಜೀನಾಮೆ ಕೊಡಬೇಕು, ನಾನು ಯಾವ ತಪ್ಪು ಮಾಡಿಲ್ಲ- ಸಿಎಂ ಸಿದ್ದರಾಮಯ್ಯ

ಮೈಸೂರು: ನಾನು ಯಾಕೆ ರಾಜೀನಾಮೆ ಕೊಡಲಿ. ನಾನು ಏನು ತಪ್ಪು ಮಾಡಿದ್ದೇನೆ ಹೇಳಿ. ನಾನು ಯಾವ ತಪ್ಪು ಮಾಡಿಲ್ಲ. ರಾಜೀನಾಮೆ ಪ್ರಶ್ನೆಗಳೇ ಬರುವುದಿಲ್ಲ ಎಂದರು. ನನ್ನ ಕಂಡರೇ…

Read More »
Top News

ಕೆಪಿಟಿಸಿಎಲ್‌ ತುರ್ತು ನಿರ್ವಹಣಾ ಕಾಮಗಾರಿ-ಇಂದು ವಿದ್ಯುತ್ ವ್ಯತ್ಯಯ

ಬೆಂಗಳೂರು : 220/66/11ಕೆವಿ ಎಸ್‌ಆರ್‌ಎಸ್ ಪೀಣ್ಯ ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್4, ಎನ್5. ಎನ್7 ಉಪ ವಿಭಾಗದಲ್ಲಿ ಈ ಕೆಳಕಂಡ…

Read More »
Top News

ಇಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ಸಾಧ್ಯತೆ

ಮೈಸೂರು: ಮುಡಾಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನ ಲೋಕಾಯುಕ್ತ ಕಚೇರಿಯಲ್ಲಿ ಗುರುವಾರವೂ ಪ್ರಕರಣ ದಾಖಲಾಗಿಲ್ಲ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧುವಾರ ನೀಡಿದ್ದ ಆದೇಶದ ಪ್ರತಿಯನ್ನು ಪಡೆಯಲು…

Read More »
Top News

ವಿಜಯೇಂದ್ರ ನಾಯಕತ್ವ ಬಗ್ಗೆ ಕಡಿಮೆಯಾಗದ ಅಸಮಾಧಾನ: ಬಂಗಾರಪ್ಪ ನಿವಾಸದಲ್ಲಿ ಅತೃಪ್ತರ ಸಭೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನಾಯಕತ್ವ ಬಗ್ಗೆ ಶಾಸಕರಲ್ಲಿ ಅಸಮಾಧಾನ ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಹಾಗಾಗಿಅತೃಪ್ತರು ಪದೇ ಪದೇ ಸಭೆಯನ್ನು ಸೇರುತ್ತಿದ್ದು, ಇದೀಗ…

Read More »
Top News

ಕಡಗಂಚಿ ಗ್ರಾಮದಲ್ಲಿ ಯುವಕನ ಮೇಲೆ ಗುಂಡಿನ ದಾಳಿ

ಕಲಬುರಗಿ: ಕಡಗಂಚಿ ಗ್ರಾಮದಲ್ಲಿ ಯುವಕನೊಬ್ಬನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಕಲಬುರಗಿ ಜಿಲ್ಲೆ ಆಳಂದ ತಾಲೂಕಿನ ಕಡಗಂಚಿ ಗ್ರಾಮದಲ್ಲಿ ನಡೆದ ಘಟನೆ.  ಶ್ರೀಕಾಂತ ಪೂಜಾರಿ (28) ಎಂಬಾತನ ಮೇಲೆ…

Read More »
Top News

ಪಕ್ಷದ ಅಧ್ಯಕ್ಷನಾಗಿ ಹೇಳುತ್ತಿದ್ದೇನೆ ಸಿದ್ದರಾಮಯ್ಯನವರು ರಾಜೀನಾಮೆ ಕೊಡುವ ಅಗತ್ಯವಿಲ್ಲ – DCM ಡಿಕೆಶಿ

ಬೆಂಗಳೂರು: “ಮುಖ್ಯಮಂತ್ರಿಗಳು ರಾಜೀನಾಮೆ ನೀಡುವ ಅಗತ್ಯವಿಲ್ಲ. ಹಳ್ಳಿಯಿಂದ ದೆಹಲಿವರೆಗೂ ಕಾಂಗ್ರೆಸ್ ಪಕ್ಷ ನಮ್ಮ ಮುಖ್ಯಮಂತ್ರಿಗಳ ಪರವಾಗಿ ನಿಲ್ಲಲಿದೆ. ಪಕ್ಷದ ಅಧ್ಯಕ್ಷನಾಗಿ ನಾನು ಈ ಮಾತು ಹೇಳುತ್ತಿದ್ದೇನೆ” ಎಂದು…

Read More »
Top News

ವಿಧಾನಸೌಧದಲ್ಲೇ ಆತ್ಯಾಚಾರ-ಮುನಿರತ್ನ ವಿರುದ್ಧ ಸಂತ್ರಸ್ತೆ ಮಹಿಳೆ ಸ್ಫೋಟಕ ಹೇಳಿಕೆ

ಬೆಂಗಳೂರು:  ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅತ್ಯಾಚಾರ ಕೇಸ್ ಸಂಬಂಧ RR ನಗರ ಕ್ಷೇತ್ರದ ಶಾಸಕ ಬಿಜೆಪಿ ಮುನಿರತ್ನಗೆ ನ್ಯಾಯಾಂಗ ಬಂಧನದಲ್ಲಿದ್ದ ಮುನಿರತ್ನ ಈಗ SIT ಕಸ್ಟಡಿಯಲ್ಲಿದ್ದು,…

Read More »
Top News

ಜೈಲಿನಲ್ಲಿ ಐಟಿ ವಿಚಾರಣೆಗೆ ಹಾಜರಾದ ನಟ ದರ್ಶನ್-ವಿಡಿಯೋ ಇಲ್ಲಿದೆ

ಕೊಲೆ ಆರೋಪದಲ್ಲಿ ಜೈಲು ಸೇರಿರುವ ದರ್ಶನ್, ಜಾಮೀನಿಗೆ ಅರ್ಜಿ ಹಾಕಿದ್ದಾರೆ. ಜಾಮೀನು ಅರ್ಜಿ ವಿಚಾರಣೆ ಚಾಲ್ತಿಯಲ್ಲಿದ್ದು, ಇದೇ 29ಕ್ಕೆ ಆದೇಶ ಪ್ರಕಟವಾಗುವ ಸಾಧ್ಯತೆ ಇದೆ. ಜಾಮೀನು ಸಿಕ್ಕು…

Read More »
Top News

ದೊಡ್ಡ ಮನಸು ಮಾಡಿ ರಾಜಾರೋಷವಾಗಿ ರಾಜೀನಾಮೆ ಕೊಡಿ-ನಟ ಜಗ್ಗೇಶ್

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಬಹಳ ಕ್ಲೀನ್ ನಾಯಕ ಅಂದುಕೊಂಡಿದ್ದೆ. 40 ವರ್ಷಗಳ ರಾಜಕಾರಣದಲ್ಲಿ ಒಂದೇ ಒಂದು ಕಪ್ಪು ಚುಕ್ಕಿ ಇರಲಿಲ್ಲ. ಈಗ ಇಡೀ ಬಟ್ಟೆ ಕಪ್ಪು ಇಂಕ್‍ನಲ್ಲಿ…

Read More »
Top News

ಟ್ರ್ಯಾಕ್ಟರ್​ಗೆ ಬೈಕ್ ಡಿಕ್ಕಿ- ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವು

ಚಿಕ್ಕಬಳ್ಳಾಪುರ: ಟ್ರ್ಯಾಕ್ಟರ್ ಹಾಗೂ ಬೈಕ್ ಮಧ್ಯ ಭೀಕರ ಅಪಘಾತ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಗೇರಿಹಳ್ಳಿ ಗೇಟ್ ಎಂಬ ಗ್ರಾಮದಲ್ಲಿ ನಡೆದಿದೆ. ನಿತೀಶ್…

Read More »
Top News

ಕ್ಯಾಂಟರ್‌ಗೆ ಕಾರು ಡಿಕ್ಕಿ- ನಾಲ್ವರು ಧಾರುಣ ಸಾವು

ಬಾಗಲಕೋಟೆ: ಕ್ಯಾಂಟರ್  ಹಾಗೂ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನ ಧನ್ನೂರು ಎಂಬಲ್ಲಿ ನಡೆದಿದೆ. ಲಕ್ಷ್ಮಣ ವಡ್ಡರ್ (55), ಬೈಲಪ್ಪ…

Read More »
Top News

ಗಂಭೀರ ಆರೋಪಗಳಿರುವಾಗ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಸೂಕ್ತ- ನ್ಯಾ.ಸಂತೋಷ್‌ ಹೆಗ್ಡೆ

ಮಂಗಳೂರು: ಸಿಎಂ ಸಿದ್ದರಾಮಯ್ಯರ ವಿರುದ್ಧ ಮುಡಾ ಹಗರಣದಲ್ಲಿ ಇಂತಹ ಗಂಭೀರ ಆರೋಪಗಳಿರುವಾಗ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದು ಸೂಕ್ತವಾಗಿದೆ ಎಂದು ನಿವೃತ್ತ ಲೋಕಾಯುಕ್ತ ನ್ಯಾ.ಸಂತೋಷ್ ಹೆಗ್ಡೆ …

Read More »
Top News

ಇದು ಬಿಜೆಪಿಯವರು ಮಾಡುತ್ತಿರುವ ಷಡ್ಯಂತ್ರ : ಡಿಕೆ ಶಿವಕುಮಾರ್ ಹೇಳಿಕೆ

ಬೆಂಗಳೂರು: ಮುಡಾ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ತನಿಖೆಗೆ ತಮ್ಮ ವಿರುದ್ಧ ರಾಜ್ಯಪಾಲರು ನೀಡಿರುವ ಅನುಮತಿ ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್‌ನ ಏಕಸದಸ್ಯ ನ್ಯಾಯಪೀಠ ಇಂದು…

Read More »
Top News

ಬಿಗ್​ ಬಾಸ್​ ಕನ್ನಡ ಸೀಸನ್​ 11’ ಕುರಿತು ಕಿಚ್ಚ ಸುದೀಪ್​ ಸುದ್ದಿಗೋಷ್ಠಿ-ಸುದೀಪ್ ಪಡೆದುಕೊಳ್ಳುತ್ತಿರುವ ಸಂಭಾವನೆ ಎಷ್ಟುಗೊತ್ತಾ?

ಕನ್ನಡದ ಸ್ಟಾರ್ ನಟ ಸುದೀಪ್‌ ಬೇಡಿಕೆ ನಟನಾಗಿ ಬಹುಭಾಷೆಗಳಲ್ಲಿ ನಟಿಸಿ ಸದ್ದು ಮಾಡುತ್ತಿದ್ದಾರೆ.  ಇಂದಿಗೂ ಸುದೀಪ್ ನಟನೆ ಮತ್ತು ನಿರೂಪಣೆಗೆ ದೊಡ್ಡ ಮಟ್ಟದ ಅಭಿಮಾನಿಗಳ ಬಳಗವು ಹೊಂದಿದ್ದಾರೆ.…

Read More »
Top News

ರೇಣುಕಾ ಸ್ವಾಮಿ ಹತ್ಯೆ ಪ್ರಕರಣದ 3 ಆರೋಪಿಗಳಿಗೆ ಜಾಮೀನು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ  ಮೂವರು ಆರೋಪಿಗಳಿಗೆ ಜಾಮೀನು ಮಂಜೂರು ಆಗಿದೆ. ಕೇಶವಮೂರ್ತಿಗೆ ಹೈಕೋರ್ಟ್‌ನಿಂದ  ಕಾರ್ತಿಕ್‌, ನಿಖಿಲ್‌ ನಾಯಕ್‌ಗೆ 57ನೇ ಸಿಸಿಹೆಚ್ ಕೋರ್ಟ್ ನಿಂದ ಜಾಮೀನು ಸಿಕ್ಕಿದೆ. ದರ್ಶನ್…

Read More »
Top News

ಮುಡಾ ಹಗರಣ: ಸಿಎಂ ವಿರುದ್ಧದ ಪ್ರಾಸಿಕ್ಯೂಷನ್‌ ಭವಿಷ್ಯ ನಾಳೆ ನಿರ್ಧಾರ

ಬೆಂಗಳೂರು:  ಸಿಎಂ ಸಿದ್ದರಾಮಯ್ಯ ಭವಿಷ್ಯ ನಾಳೆ ನಿರ್ಧಾರವಾಗಲಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕೇಸಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ರಿಟ್ ಅರ್ಜಿಯ…

Read More »
Top News

ಮಕ್ಕಳ ಪೋರ್ನ್ ಚಿತ್ರ ಡೌನ್ ಲೋಡ್ ಮಾಡುವುದು, ವೀಕ್ಷಿಸುವುದು ಅಪರಾಧ- ಸುಪ್ರೀಂ ಕೋರ್ಟ್

ನವದೆಹಲಿ: ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡಿಕೊಂಡು ನೋಡುವುದು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಮತ್ತು ಐಟಿ ನಿಯಮದಡಿ ಅಪರಾಧವಾಗಿದೆ, ಮಕ್ಕಳ ಮೇಲಿನ ಲೈಂಗಿಕ…

Read More »
Top News

ಮಳೆಯ ಆರ್ಭಟಕ್ಕೆ ತಾಜ್ ಮಹಲ್‌ ಗೋಡೆಗಳಲ್ಲಿ ಬಿರುಕು! ಅಳಿಸಿ ಹೋಗ್ತಿವೆ ಕುರಾನ್ ಸಾಲುಗಳು

ಆಗ್ರಾ: ಕಳೆದ ವಾರ ಸುರಿದ ಭಾರಿ ಮಳೆಯಿಂದಾಗಿ ವಿಶ್ವವಿಖ್ಯಾತ ತಾಜ್​ ಮಹಲ್​ನ ಗೋಡೆ, ನೆಲ ಹಾಗೂ ಇತರ ಭಾಗಗಳಲ್ಲಿ ಬಿರುಕುಂಟಾಗಿರುವುದು ಕಂಡು ಬಂದಿದೆ. ಗೋಡೆಗಳ ಮೇಲೆ ಕೆತ್ತಲಾದ…

Read More »
Top News

ದೇವಾಲಯಗಳ ನಿರ್ವಹಣೆಯನ್ನು ಧಾರ್ಮಿಕ ಮುಖಂಡರಿಗೆ ವಹಿಸುವ ಸಮಯ ಬಂದಿದೆ-ರವಿಶಂಕರ್

ಬೆಂಗಳೂರು: ತಿರುಪತಿ ಲಾಡು ವಿವಾದದ ಕುರಿತು ಪ್ರತಿಕ್ರಿಯೆ ನೀಡಿರುವ ಆಧ್ಯಾತ್ಮಿಕ ಗುರು ಶ್ರೀ ಶ್ರೀ ರವಿಶಂಕರ್, ಈ ಘಟನೆಯು ಹಿಂದೂಗಳ ಮನಸ್ಸಿನಲ್ಲಿ ತೀವ್ರ ನೋವು ಹಾಗೂ ಆಕ್ರೋಶವನ್ನು…

Read More »
Top News

ಕಾರವಾರದಲ್ಲಿ ಬೆಳ್ಳಂಬೆಳಗ್ಗೆ ಹರಿದ ನೆತ್ತರು – ಉದ್ಯಮಿಯ ಭೀಕರ ಹತ್ಯೆಗೆ ಬೆಚ್ಚಿಬಿದ್ದ ಗ್ರಾಮಸ್ಥರು

ಕಾರವಾರ: ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿ…

Read More »
Top News

2ನೇ ಬಾರಿಗೆ ತುಂಗಭದ್ರಾ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ

ವಿಜಯನಗರ: 2ನೇ ಬಾರಿಗೆ ತುಂಗಭದ್ರಾ ಜಲಾಶಯ ಭರ್ತಿಯಾದ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ವಿಜಯನಗರ ಜಿಲ್ಲೆ ಹೊಸಪೇಟೆ ಬಳಿ ಇರುವ ತುಂಗಭದ್ರಾ ಜಲಾಶಯದ…

Read More »
Top News

ದೆಹಲಿ ಗದ್ದುಗೆಗೇರಿದ ಅತಿಶಿ ಮರ್ಲೆನಾ-ಸಚಿವರ ಜೊತೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ದೆಹಲಿಯ ನೂತನ ಸಿಎಂ ಆಗಿ ಆಮ್ ಆದ್ಮಿ ಪಕ್ಷದ ಅತಿಶಿ ಸಿಂಗ್ ಮರ್ಲೆನಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಲೆಫ್ಟಿನೆಂಟ್ ಗವರ್ನರ್ ನಿವಾಸವಾದ ರಾಜಭವನದಲ್ಲಿ ಅತಿಶಿ ನೂತನ ಸಿಎಂ…

Read More »
Top News

ಕುಮಾರಸ್ವಾಮಿ ಅವರನ್ನ ಕಂಡರೆ ಕಾಂಗ್ರೆಸ್ ಗೆ ಭಯ, ವೈಯಕ್ತಿಕವಾಗಿ ಟಾರ್ಗೆಟ್ ಮಾಡ್ತಿದೆ- ನಿಖಿಲ್ ಕುಮಾರಸ್ವಾಮಿ

ಮುಡಾ ಕೇಸ್ ಗೂ, ಗಂಗೇನಹಳ್ಳಿ ಕೇಸ್ ಗೂ ಸಂಬಂಧವೇ ಇಲ್ಲ, ಟಾರ್ಗೆಟ್ ರಾಜಕೀಯ ಎಂದು ನಿಖಿಲ್ ಕಿಡಿ ಕಾಂಗ್ರೆಸ್ ಪಕ್ಷ ಜಾತಿ ಆಧಾರದಲ್ಲಿ ರಾಜಕೀಯ ಮಾಡ್ತಿದೆ, ಒಂದು…

Read More »
Top News

ತಿರುಪತಿ ಲಡ್ಡು ವಿಚಾರ ತನಿಖೆಯಾಗಲಿ: ಎಂ ಬಿ ಪಾಟೀಲ

ಬೆಂಗಳೂರು: ಧಾರ್ಮಿಕವಾಗಿ ಪಾವಿತ್ರ್ಯತೆ ಹೊಂದಿರುವ ತಿರುಪತಿ ಲಡ್ಡುವಿಗೆ ಪ್ರಾಣಿ ಜನ್ಯ ಕೊಬ್ಬನ್ನು ಸೇರಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದು ನಿಜವೇ ಆಗಿದ್ದಲ್ಲಿ ತುಂಬಾ ಆಘಾತಕಾರಿಯಾಗಿದೆ. ಆದ್ದರಿಂದ…

Read More »
Top News

ಒಂದು ವಾರದಲ್ಲೆ 110 ಗ್ರಾಮಕ್ಕೆ ಕಾವೇರಿ ನೀರು-5ನೇ ಹಂತದ ಚಾಲನೆಗೆ ಸಕಲ ಸಿದ್ದತೆ

ಬೆಂಗಳೂರು: 17 ವರ್ಷಗಳ ಹಿಂದೆ ಬಿಬಿಎಂಪಿ ತೆಕ್ಕೆ ಸೇರಿದ 110 ಹಳ್ಳಿಗಳ ಜನರಿಗೆ ಕೊನೆಗೂ ಕಾವೇರಿ ನೀರು ಕುಡಿಯುವ ಭಾಗ್ಯ ಬಂದೊದಗಿದೆ. ಕಾವೇರಿ 5ನೇ ಹಂತದ ಯೋಜನೆಯಡಿ…

Read More »
Top News

ಮೈಸೂರಿನಲ್ಲಿ ದಸರಾ ಆನೆಗಳ ದರ್ಬಾರ್ – ವಿಡಿಯೋ ವೈರಲ್

ಮೈಸೂರು: ವಿಶ್ವವಿಖ್ಯಾತ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ ದಾಳಿ ಮಾಡಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ. ದಾಳಿಗೆ ತತ್ತರಿಸಿದ ಕಂಜನ್‌…

Read More »
#Exclusive News

ಯೂನಿಯನ್ ಬ್ಯಾಂಕ್ ಗ್ರಾಹಕರಿಗೆ ಮಂತ್ ಎಂಡ್ ಶಾಕ್

ಮುಂದಿನ ವೀಕೆಂಡ್ ಗೆ ಬ್ಯಾಂಕ್ ಕೆಲ್ಸ ಮುಗಿಸ್ಕೊಂಡ್ರಾಯ್ತು ಅಂತಾ ಯಾವುದೇ ಬ್ಯಾಂಕ್ ವ್ಯವಹಾರಗಳನ್ನ ಪೆಂಡಿಂಗ್‌ ಇಟ್ಕೋಬೇಡಿ. ಯಾಕಂದ್ರೆ ಸೆ.27ರಿಂದಲೇ ಬ್ಯಾಂಕ್ ಬಂದ್. 28ರಂದು ನಾಲ್ಕನೇ‌‌ ಶನಿವಾರ ಹಾಗೂ…

Read More »
Top News

ಮಾಗಡಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಸ್ಥಳದಲ್ಲೇ ಐವರು ದುರ್ಮರಣ

ರಾಮನಗರ: ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಭದ್ರಾಪುರ ಗ್ರಾಮದ…

Read More »
Top News

ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿದ ಪುಂಡರ

ಚಿತ್ರದುರ್ಗ: ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಕೆಲ ಮುಸ್ಲಿಂ ಯುವಕರು ಗಾಂಧಿ ವೃತ್ತದಲ್ಲಿ ಘೋಷಣೆ ಕೂಗಿದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಂದು ಮುಸ್ಲಿಂ ಸಮುದಾಯದಿಂದ…

Read More »
Top News

ಒಕ್ಕಲಿಗರ ಸಮುದಾಯಕ್ಕೆ ಅಪಮಾನ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು-ಡಿ.ಕೆ.ಶಿವಕುಮಾರ್

ಬೆಂಗಳೂರು: ಒಕ್ಕಲಿಗ ಸಮುದಾಯದ ಕುರಿತು ಮುನಿರತ್ನ ನೀಡಿರವ ಹೇಳಿಕೆ ಬಗ್ಗೆ ಸಮುದಾಯದ ಮುಖ್ಯಸ್ಥರು, ಸ್ವಾಮೀಜಿಗಳು, ಹಿರಿಯರು, ನಾಗರೀಕರು ಮಾತನಾಡಬೇಕು. ಅದರ ಬಗ್ಗೆ ಅಶೋಕ್ ಹಾಗೂ ಬಿಜೆಪಿ ನಾಯಕರು…

Read More »
Top News

ತಾಯಂದಿರ ತರ ಗರ್ಭಧರಿಸಿ ಜನ್ಮ ನೀಡಬಲ್ಲ ಏಕೈಕ ಪ್ರಾಣಿ ಇದು..!

ತಾಯಂದಿರು ಎಂಬುದು ಎಲ್ಲರಿಗೂ ಗೊತ್ತು. ತಾಯಿಯು ಮಗುವನ್ನು ತನ್ನ ಹೊಟ್ಟೆಯಲ್ಲಿ ಹಲವು ದಿನಗಳ ಕಾಲ ಹೊತ್ತುಕೊಂಡು ಸ್ವಲ್ಪ ಸಮಯದ ನಂತರ ಹೆರಿಗೆಯ ನೋವನ್ನು ಸಹಿಸಿಕೊಂಡು ಮಗುವಿಗೆ ಪ್ರಪಂಚದ…

Read More »
Top News

ಇಬ್ಬರು ಮೂವರಾಗುತ್ತಿದ್ದೇವೆ ಫೋಟೋ ಶೇರ್ ಮಾಡಿದ ‘ಹೆಬ್ಬುಲಿ’ ನಟಿ ಅಮಲಾ ಪೌಲ್ ದಂಪತಿ

ಕನ್ನಡದ ‘ಹೆಬ್ಬುಲಿ’ ನಟಿ ಅಮಲಾ ಪೌಲ್ ಅವರು ಕೆಲ ತಿಂಗಳ ಹಿಂದೆ ಅಭಿಮಾನಿಗಳಿಗೆ ಗುಡ್​ನ್ಯೂಸ್​​ವೊಂದನ್ನು ಕೊಟ್ಟಿದ್ದರು. ‘ಇಬ್ಬರು ಮೂವರಾಗುತ್ತಿದ್ದೇವೆ’ ಎಂದು ಹೇಳುವ ಮೂಲಕ ಇನ್​ಸ್ಟಾಗ್ರಾಮ್​​ ಖಾತೆಯಲ್ಲಿ ಹೊಸ…

Read More »
Top News

ಬ್ರಿಟನ್ ಪೌರತ್ವ ಪಡೆಯಲು ಮುಂದಾದ್ರ ಕೊಹ್ಲಿ- ವಿರಾಟ್​​ IPL ಆಡೋದು ಡೌಟ್​​?

ಭಾರತ ತಂಡದ ಮಾಜಿ ಕ್ಯಾಪ್ಟನ್​​ ವಿರಾಟ್ ಕೊಹ್ಲಿ, ಅನುಷ್ಕಾ ಶರ್ಮಾ ಲಂಡನ್‌ಗೆ ಶಿಫ್ಟ್ ಆಗಲಿದ್ದಾರೆ ಅನ್ನೋ ವದಂತಿಗಳು ಸೋಷಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿವೆ. ಟಿ20 ವಿಶ್ವಕಪ್ ಗೆದ್ದ ಬಳಿಕ…

Read More »
Top News

ಚಿಕ್ಕಮಗಳೂರಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಮುಸ್ಲಿಂ ಯುವಕರ ಪುಂಡಾಟ

ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ಮುಸ್ಲಿಂ ಯುವಕರು ಪ್ಯಾಲಿಸ್ತೀನ್‌ ಧ್ವಜ ಹಿಡಿದು ಬೈಕ್ ಮೇಲೆ ಓಡಾಡಿರುವ ವಿಡಿಯೋ ವೈರಲ್​ ಆಗಿದೆ. ಈದ್ ಮಿಲಾದ್ ಮೆರವಣಿಗೆ ಸಿದ್ಧತೆ ನಡುವೆ…

Read More »
Top News

ವೇದಿಕಾ ಸಸ್ಪೆನ್ಸ್, ಥ್ರಿಲ್ಲರ್ ಸಿನಿಮಾ “FEAR”ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಮಾಡಿದ- ನಿರ್ದೇಶಕ ಪ್ರಭುದೇವ

FEAR ಚಿತ್ರದಲ್ಲಿ ವೇದಿಕಾ ನಾಯಕಿಯಾಗಿ ನಟಿಸುತ್ತಿದ್ದಾರೆ. ದತ್ತಾತ್ರೇಯ ಮೀಡಿಯಾ ಬ್ಯಾನರ್ ಅಡಿಯಲ್ಲಿ ನಿರ್ಮಾಪಕ ಎ.ಆರ್. ಅಭಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸುಜಾತಾ ರೆಡ್ಡಿ ಸಹ ನಿರ್ಮಾಪಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.…

Read More »
Top News

ದೇಶದ ಮೊದಲ ವಂದೇ ಮೆಟ್ರೋ ರೈಲುಗೆ ವರ್ಚುವಲ್‌ ಚಾಲನೆ ನೀಡಿದ ಮೋದಿ– ಏನಿದರ ವಿಶೇಷ!

ನವದೆಹಲಿ: ಎರಡು ದಿನಗಳ ಗುಜರಾತ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಒಂದೇ ದಿನ ಸುಮಾರು 660 ಕೋಟಿ ರೂ. ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ…

Read More »
Top News

ದೆಹಲಿಯಲ್ಲಿ ಮುಂದುವರಿದ ಮಳೆ – ಹಲವು ಪ್ರದೇಶಗಳು ಜಲಾವೃತ

ನವದೆಹಲಿ: ನಿರಂತರ ಮಳೆಯಿಂದಾಗಿ ದೆಹಲಿಯ ಕೆಲವು ಪ್ರದೇಶಗಳಲ್ಲಿ ಆರೆಂಜ್ ಆಲರ್ಟ್ ಘೋಷಿಸಲಾಗಿದೆ. ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ…

Read More »
Top News

ಬ್ಯಾಂಕ್ ಎಂದಾಕ್ಷಣದ ಹಣಕ್ಕೇನೂ ಕಡಿಮೆ..! ಕೋಟಿ ಕೋಟಿ ಹಣದ ವ್ಯವಹಾರದಲ್ಲಿ ಬ್ಯಾಂಕ್​ ಮ್ಯಾನೇಜರ್ ಆತ್ಮಹತ್ಯೆ

ಕೊಡಗು: ಕೇರಳದಿಂದ ಬಂದು ಯೂನಿಯನ್ ಬ್ಯಾಂಕ್‌ನ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದವರು ಇದ್ದಕ್ಕಿಂದ್ದಂತೆ ಇಂದು ಬೆಳಗ್ಗೆ ಬ್ಯಾಂಕ್‌ಗೆ ಬಂದು ಲಾಕರ್ ರೂಮಿನಲ್ಲಿ ಹೋಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ…

Read More »
Top News

15 ಸಾವಿರ ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಹಾಸ್ಟೆಲ್ ವಾರ್ಡ್​ನ್

ಕಲಬುರಗಿ: ಅಡುಗೆ ಸಹಾಯಕರಿಗೆ ತಿಂಗಳ ಹಾಜರಾತಿ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಾಸ್ಟೆಲ್ ವಾರ್ಡ್​ನ್ ಲೋಕಾಯುಕ್ತ ಅಧಿಕಾರಿಗಲ ಬಲೆಗೆ ಬಿದ್ದಿದ್ದಾರೆ. ಕಲಬುರಗಿ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ…

Read More »
Top News

KSRTC ಅಧಿಕಾರಿಗೆ ಚಾಕು ಇರಿದ ಅಸಿಸ್ಟೆಂಟ್!

ಚಿಕ್ಕಮಗಳೂರು: ವರ್ಗಾವಣೆ ಸಂಬಂಧ ಕುಟುಂಬಸ್ಥರನ್ನು ಕರೆಸಿ ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡ ಸಾರಿಗೆ ಇಲಾಖೆ ನೌಕರನೊಬ್ಬ ಇಲಾಖೆಯ ಡಿಸಿಗೆ ಚಾಕು ಇರಿದ ಘಟನೆ ನಗರದ ಸರ್ಕಾರಿ ಬಸ್ (KSRTC) ನಿಲ್ದಾಣದಲ್ಲಿ…

Read More »
Top News

ಹಿಂದಿ ದಿವಸ್ ವಿರುದ್ಧ ಕರವೇ ಪ್ರತಿಭಟನೆ: ‘ಕರಾಳ ದಿನ’ ಆಚರಣೆಗೆ ಕರೆ

ಬೆಂಗಳೂರು: ಕೇಂದ್ರ ಸರ್ಕಾರ ಹಿಂದಿ ದಿವಸ್ ಆಚರಣೆ ಮಾಡುವುದನ್ನು ವಿರೋಧಿಸಿ ಪ್ರತಿಭಟನೆ ಮಾಡಲು ಕರ್ನಾಟಕ ರಕ್ಷಣೆ ವೇದಿಕೆ ಸಜ್ಜಾಗಿದೆ. ನಾಳೆ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೆಳಗ್ಗೆ 11…

Read More »
Top News

ಹೊಸ ನಂಬರ್ ಪ್ಲೇಟ್ ಹಾಕಿಸಲು ಸೆ. 15 ಕೊನೆಯ ದಿನ; ದಂಡದಿಂದ ಪಾರಾಗಿ

ರಾಜ್ಯದಲ್ಲಿ ಒಟ್ಟು 2 ಕೋಟಿ ವಾಹನಗಳಿಗೆ ಎಚ್​ಎಸ್​ಆರ್​ಪಿ ಅಳವಡಿಸಬೇಕಿತ್ತು. 52 ಲಕ್ಷ ವಾಹನಗಳಿಗೆ ಮಾತ್ರ ಹೊಸ ನಂಬರ್ ಪ್ಲೇಟ್ ಅಳವಡಿಕೆ ಮಾಡಲಾಗಿದೆ ಇನ್ನೂ 1.48 ಕೋಟಿ ವಾಹನಗಳಿಗೆ…

Read More »
Top News

ಹಸಿರು ಬೆಂಗಳೂರು ಸಸ್ಯಕಾಶಿಗೆ ಮತ್ತೊಂದು ಗರಿ-ಉಪ ಅರಣ್ಯಾಧಿಕಾರಿ ಬಿ.ಎಲ್.ಜಿ ಸ್ವಾಮಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಸರ್ಕಾರಿ ಆವರಣ, ರಸ್ತೆಬದಿ, ಖಾಸಗಿ ಅಪಾರ್ಟ್ಮೆಂಟ್ಸ್, ಸಂಸ್ಥೆಗಳು ಸೇರಿದಂತೆ ಮುಂತಾದ ಪ್ರದೇಶಗಳಲ್ಲಿ ಬೆಳೆಸಿರುವ/ಬೆಳೆದಿರುವ ಮರಗಳ ಗಣತಿ ಕಾರ್ಯಕ್ಕೆ ದಿಟ್ಟ ಹೆಜ್ಜೆಯನ್ನು ಪಾಲಿಕೆ ಅರಣ್ಯ…

Read More »
Top News

ಮುಖ್ಯ ಆಯುಕ್ತರಿಂದ ರಸ್ತೆಗಳ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ಮಾಡಿದ- ತುಷಾರ್ ಗಿರಿ ನಾಥ್

ನಗರದಲ್ಲಿ ರಸ್ತೆ ಗುಂಡಿಗಳು ಮುಚ್ಚುವ ಕಾರ್ಯ ಸಕ್ರಿಯವಾಗಿ ನಡೆಯುತ್ತಿದ್ದು, ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ಪೂರ್ವ ವಲಯ ವ್ಯಾಪ್ತಿಯಲ್ಲಿ ವಿವಿಧ ಸ್ಥಳಗಳಿಗೆ ಅನಿರೀಕ್ಷಿತ…

Read More »
Top News

ಗುರುಕಿರಣ್ ಮತ್ತು ರಾಜಣ್ಣಗೆ ಬೆಂವಿವಿ ಗೌರವ ಡಾಕ್ಟರೇಟ್

ಬೆಂಗಳೂರು ವಿಶ್ವವಿದ್ಯಾಲಯದ 59 ನೇ ಘಟಿಕೋತ್ಸವದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ಸಮಾಜಸೇವಕ ಕೆ.ಎಸ್.ರಾಜಣ್ಣನವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಯಿತು. 59ನೇ ವಾರ್ಷಿಕ ಘಟಿಕೋತ್ಸವದಲ್ಲಿ…

Read More »
Top News

ಸ್ನೇಹಿತೆಯ ಬರ್ತಡೇ ಪಾರ್ಟಿಯಲ್ಲಿ ವಿಜಯಲಕ್ಷ್ಮೀ ದರ್ಶನ್; ಅಣ್ಣ ಒಳಗಿದ್ದರೂ, ಅತ್ತಿಗೆ ಫುಲ್‌ ಕೂಲ್‌ ಎಂದ ನೆಟ್ಟಿಗರು

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್‌ ತೂಗುದೀಪ ಬಂಧನವಾಗಿ 80 ದಿನಗಳು ಕಳೆದಿವೆ. ಸೋಮವಾರ ಕೋರ್ಟ್‌ ಇನ್ನೂ ಮೂರು ದಿನಗಳ ಕಾಲ ನ್ಯಾಯಾಂಗ ಬಂಧನ ವಿಸ್ತರಿಸಿದೆ. ಇದರ…

Read More »
Top News

ಬೀದರ್​ನಲ್ಲಿ ಭೀಕರ ಅಪಘಾತ- ಸಿನಿಮೀಯ ರೀತಿಯಲ್ಲಿ ಹಾರಿದ ಬಿದ್ದ ಬೈಕ್ ಸವಾರ

ಬೀದರ್: ಬೈಕ್‌ಗೆ ಹಿಂಬದಿಯಿಂದ ಕಾರು ಗುದ್ದಿದ ರಭಸಕ್ಕೆ ಬೈಕ್ ಸಿನಿಮೀಯ ರೀತಿಯಲ್ಲಿ ಮೇಲಕ್ಕೆ ಹಾರಿ ಬಿದ್ದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾನೆ. ಬೀದರ್ ಜಿಲ್ಲೆಯ ಚಿಟ್ಟಗುಪ್ಪ…

Read More »
Top News

ಸರ್ಕಾರಿ ಬಸ್ ಹರಿದ ಪರಿಣಾಮ ಸ್ಥಳದಲ್ಲೆ ಬಾಲಕ ಸಾವು

ಬೆಳಗಾವಿ: ರಸ್ತೆ ಬದಿ ನಿಂತಿದ್ದ ಬಾಲಕನ ಮೇಲೆ ಸರ್ಕಾರಿ ಬಸ್ ಹರಿದ ಪರಿಣಾಮ ಬಾಲಕ ಸ್ಥಳದಲ್ಲೆ ಮೃತಪೆಟ್ಟಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಗಲಗಲಿ ಆಸ್ಪತ್ರೆ ಬಳಿ…

Read More »
Top News

ಬಿಡಿಎ ಕಾಂಪ್ಲೆಕ್ಸ್ ಉಳಿಸುವ ಹೋರಾಟಕ್ಕೆ ಎಎಪಿ ಬೆಂಬಲ-ಮೋಹನ್ ದಾಸರಿ

ಬೆಂಗಳೂರು: ‘ಬಿಡಿಎ ಕಾಂಪ್ಲೆಕ್ಸ್ ಉಳಿಸಿ ಹೋರಾಟ ಸಮಿತಿ’ ವತಿಯಿಂದ ಸೆಪ್ಟೆಂಬರ್ 12 ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕರೆಕೊಟ್ಟಿದ್ದು, ಈ ಪ್ರತಿಭಟನೆಗೆ ಆಮ್…

Read More »
Top News

ನಟಿ ರಮ್ಯಾಗೆ 41ನೇ ವಯಸ್ಸಿಗೆ ಕೂಡಿ ಬಂತಾ ಕಂಕಣಭಾಗ್ಯ? ಯಾರನ್ನ ವರಿಸಲಿದ್ದಾರೆ ಮೋಹಕ ತಾರೆ

ಸ್ಯಾಂಡಲ್‌ವುಡ್‌ನ ಮೋಹಕ ತಾರೆ ರಮ್ಯಾ ಇನ್ನೇನು ಶೀಘ್ರದಲ್ಲಿ ಮದುವೆ ಆಗಲಿದ್ದಾರೆ. ಈ ಮೂಲಕ ಬ್ಯಾಚುಲರ್‌ ಲೈಫ್‌ಗೆ ಗುಡ್‌ ಬಾಯ್‌ ಹೇಳುವ ಸಮಯ ಹತ್ತಿರ ಬಂದಿದೆ. ಹೌದು, ನಟಿ…

Read More »
Freedom TV

ಬೆಂಗಳೂರಲ್ಲಿ ನೀರಿನ ದರ ಏರಿಸುವ ನಿರ್ಧಾರ-ಡಿಕೆಶಿ ಹೇಳಿಕೆಗೆ ಜನ ಹಲ್ ಚಲ್

ಬೆಂಗಳೂರು:  ಜಲಮಂಡಳಿ ನೀರಿನ ದರ ಏರಿಕೆ ಮಾಡಲು ಮುಂದಾಗಿದೆ. ಇಂದರಿಂದ ಬೆಂಗಳೂರು ಮಂದಿ ಗರಂ ಆಗಿದ್ಧಾರೆ. ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಒಂದೇ ಒಂದು ಹೇಳಿಕೆ ಎಲ್ಲಾ…

Read More »
Top News

ರಸ್ತೆಗುಂಡಿಗಳನ್ನು ಮುಚ್ಚಲು ಬಿಬಿಎಂಪಿ ಕಮಿಷನರ್​ಗೆ ಗಡುವು ನೀಡಿದ-ಡಿಕೆ ಶಿವಕುಮಾರ್

ಬೆಂಗಳೂರು: ಕಳೆದ ಕೆಲ ದಿನಗಳಿಂದ ಬೆಂಗಳೂರಿನ ರಸ್ತೆಗಳು ಹಾಗೂ ಗುಂಡಿಗಳದ್ದೇ ಸದ್ದು. ಮಳೆಯಿಂದಾಗಿ ಬೆಂಗಳೂರಿನ ಹಲವಾರು ಭಾಗದ ರಸ್ತೆಗಳು ಹಾಳಾಗಿ ಹೋಗಿವೆ. ಬೆಂಗಳೂರು ಬೃಹತ್‌ ಮಹಾನಗರ ಪಾಲಿಕೆಯು…

Read More »
Top News

ಗಡುವಿನ ಒಳಗೆ ರಸ್ತೆ ಗುಂಡಿ ಮುಚ್ಚದಿದ್ದರೆ ನಿರ್ದಾಕ್ಷಿಣ್ಯ ಕ್ರಮ- ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ

ಬೆಂಗಳೂರು:“ನಾನು ಒಂದು ವಾರಗಳ ಕಾಲ ಖಾಸಗಿ ಕೆಲಸದ ಮೇಲೆ ವಿದೇಶ ಪ್ರವಾಸ ಬೆಳೆಸುತ್ತಿದ್ದು, ನಾನು ಕೊಟ್ಟಿರುವ ಗಡುವಿನಲ್ಲಿ ಬೆಂಗಳೂರು ರಸ್ತೆಗಳಲ್ಲಿ ಗುಂಡಿ ಮುಚ್ಚಬೇಕು. ಈ ವಿಚಾರದಲ್ಲಿ ಬೇಜವಾಬ್ದಾರಿ…

Read More »
Top News

ಸರ್ವರ ಮನಸ್ಸಿಗೂ ಹತ್ತಿರವಾಗಲಿದೆ “ಸರ್ವಸ್ವ” ಹಾಡು

ಈ ಹಿಂದೆ “ಲೈಫ್ 360” ಚಿತ್ರದಲ್ಲಿ ನಟಿಸಿದ್ದ ಅರ್ಜುನ್ ಕಿಶೋರ್ ಚಂದ್ರ ನಟಿಸಿ, ನಿರ್ದೇಶಿಸಿರುವ ಹಾಗೂ ರಾಜಶೇಖರ್ ಎಸ್ ನಿರ್ಮಿಸಿರುವ “ಸರ್ವಸ್ವ” ಮ್ಯೂಸಿಕ್ ವಿಡಿಯೋ ಸಾಂಗ್ ಇತ್ತೀಚೆಗೆ…

Read More »
Top News

ಗೌರಿ ಹಬ್ಬದಂದು ಗಣೇಶನ ಸನ್ನಿಧಿಯಲ್ಲಿ ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರಕ್ಕೆ ಚಾಲನೆ

“ಬನಾರಸ್” ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಈ ವರ್ಷದ ಭರ್ಜರಿ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರದ…

Read More »
Top News

ಬೀದಿಯಲ್ಲಿ ಚಿಕನ್ ಕಬಾಬ್ ಮಾರುತ್ತಿರುವ ಪಿಹೆಚ್‌ಡಿ ಸ್ಕಾಲರ್ ಪತ್ತೆ ಹಚ್ಚಿದ ಅಮೆರಿಕ ವ್ಲೋಗರ್!

ಚೆನ್ನೈ: ಭಾರತದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ ಅನ್ನೋ ಮಾತು ಹೊಸದೇನಲ್ಲ. ಆದರೆ ಕಳೆದ ಹಲವು ವರ್ಷಗಳಿಂದ ರಾಜಕೀಯ ಕೆಸರೆರೆಚಾಟಕ್ಕೂ ದಾರಿಮಾಡಿಕೊಟ್ಟಿದೆ. ಡಿಗ್ರಿ ಮಾಡಿ ಪಕೋಡ ಮಾರಿ ಅನ್ನೋ…

Read More »
Top News

ಗೌರಿ ಹಬ್ಬದಂದೇ ನಿಖಿಲ್​ಗೆ ಸಿಕ್ತು ಸ್ಪೆಷಲ್ ಗಿಫ್ಟ್..! ಏನದು?

ಬೆಂಗಳೂರು: ಹೆಚ್‌ಎಮ್‌ಟಿ ಸಂಸ್ಥೆಯನ್ನು ಪುನಶ್ಚೇತನಗೊಳಿಸಲು ಮುಂದಾಗಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಇಂದು ಹೆಚ್‌ಎಮ್‌ಟಿ ವಾಚ್ ಗಿಫ್ಟ್ ನೀಡಿದ್ದಾರೆ. ಗೌರಿ ಹಬ್ಬದ ಹಿನ್ನಲೆಯಲ್ಲಿ…

Read More »
Top News

ಮುಡಾ ಡೈವರ್ಟ್​ ಮಾಡಲು ದರ್ಶನ್ ಕೇಸ್ ಫೋಟೋ ರಿಲೀಸ್- ಜೋಶಿ ಆರೋಪಕ್ಕೆ ಡಿಕೆ ಶಿವಕುಮಾರ್​​ ತಿರುಗೇಟು​

ಬೆಂಗಳೂರು: ಮುಡಾ ಹಗರಣ ಮತ್ತು ವಾಲ್ಮೀಕಿ ಹಗರಣವನ್ನ ಮುಚ್ಚಿಹಾಕೋಕೆ ಕಾಂಗ್ರೆಸ್​ ಅತಿದೊಡ್ಡ ಷಡ್ಯಂತ್ರವನ್ನೇ ಮಾಡಿದೆ. ಜೈಲಿನಲ್ಲಿ ದರ್ಶನ್​ಗೆ ರಾಜ್ಯಾತಿಥ್ಯದ ಫೋಟೋ ಹೊರಬಿಟ್ಟಿದ್ದೇ ರಾಜ್ಯ ಸರ್ಕಾರ ಎಂಬ ಕೇಂದ್ರ…

Read More »
Top News

ಲೈಟ್‌ಬಾಯ್ ಮೋಹನ್ ಕುಮಾರ್ ಬಿದ್ದು ಸಾವು- ಯೋಗರಾಜ್ ಭಟ್ ವಿರುದ್ಧ FIR ದಾಖಲು

ಬೆಂಗಳೂರು: ಮನದ ಕಡಲು’ ಶೂಟಿಂಗ್ ವೇಳೆ 30 ಅಡಿ ಎತ್ತರದಿಂದ ಬಿದ್ದು ಲೈಟ್‌ಮ್ಯಾನ್ ಸಾವನ್ನಪ್ಪಿರುವ ಘಟನೆ ನೆಲಮಂಗಲದ ಅಡಕಮಾರನಹಳ್ಳಿ ಬಳಿ ನಡೆದಿದೆ. ಈ ಪ್ರಕರಣದ ಸಂಬಂಧವಾಗಿ ನಿರ್ದೇಶಕ…

Read More »
Top News

ತಿಂಗಳಿಗೆ 10 ಸಾವಿರ ಕೊಡ್ತೀನಿ, ಲಿವ್‌ಇನ್ ರಿಲೇಷನ್‌ಶಿಪ್‌ನಲ್ಲಿ ಇರ್ತೀಯಾ ಅಂದ ರೇಣುಕಾಸ್ವಾಮಿ – ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ

ಬೆಂಗಳೂರು: ನಟ ದರ್ಶನ್‌ ಆಪ್ತೆ ಪವಿತ್ರಾ ಗೌಡಗೆ ರೇಣುಕಾಸ್ವಾಮಿ ಕಳುಹಿಸಿದ್ದ ಮೆಸೇಜ್‌ಗಳನ್ನು ರಿಟ್ರೈವ್‌ ಮಾಡಿರುವ ಪೊಲೀಸರು 17 ಸ್ಕ್ರೀನ್‌ಶಾಟ್‌ಗಳನ್ನು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ ಮಾಡಿದ್ದಾರೆ. ಪ್ರಮುಖವಾಗಿ ರೇಣುಕಾಸ್ವಾಮಿ ತನ್ನ…

Read More »
Top News

ಬುಕಿಂಗ್ ಕ್ಯಾನ್ಸಲ್ ಮಾಡಿದ್ದಕ್ಕೆ ಮಹಿಳೆ ಕೆನ್ನೆಗೆ ಬಾರಿಸಿದ ಆಟೋ ಡ್ರೈವರ್-ವಿಡಿಯೋ ವೈರಲ್

ಬೆಂಗಳೂರು: ನಗರದಲ್ಲಿ ಆಟೋ, ಕ್ಯಾಬ್ ಚಾಲಕರು ಮತ್ತು ಸವಾರರ ಆಗಾಗ್ಗೆ ಸಣ್ಣ ಪುಟ್ಟ ಜಗಳ, ವಾಗ್ವಾದಗಳು ಸಾಮಾನ್ಯವಾಗಿರುತ್ತವೆ. ಇನ್ಯೂ ಕೆಲವು ಬಾರಿ ಸಂಕಷ್ಟಕದಲ್ಲಿ ಆಸರೆಯಾದ ಕ್ಯಾಬ್, ಆಟೋ…

Read More »
Top News

ನೋಡ ನೋಡುತ್ತಲೇ ಧರೆಗುರುಳಿದ ಮರ- ಆಟೋ ಜಖಂ

ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನಲ್ಲಿ ಇಂದು ಭಾರಿ ಅನಾಹುತವೇ ನಡೆದು ಹೋಗಿದೆ. ಬೃಹದಾಕಾರದ ಡೇಂಜರ್ ಮರಗಳು ಉರುಳಿ ಬಿದ್ದಿದ್ದು ಸಾಲು ಸಾಲು ಅವಾಂತರ ಸೃಷ್ಟಿಸಿವೆ. ಜನರ ಸಾವಿನ ಬಳಿಕ…

Read More »
Top News

ವಿದ್ಯುತ್ ಬೇಡಿಕೆ ಹೆಚ್ಚಳದಿಂದ ಆತಂಕಕ್ಕೆ ಒಳಗಾದ ಬೆಸ್ಕಾಂ ಅಧಿಕಾರಿಗಳು

ಬೆಂಗಳೂರು: ಗೌರಿ ಗಣೇಶ ಹಬ್ಬಕ್ಕೆ ಕ್ಷಣಗಣನೆ ಆರಂಭವಾಗಿದೆ. ಸೆ. 7ರಂದು ಕರ್ನಾಟಕದಾದ್ಯಂತ ಗೌರಿ ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ಈಗಾಗಲೇ ಸಾರ್ವಜನಿಕರು ಗಣೇಶೋತ್ಸವ ಆಚರಣೆಗೆ ಬೆಸ್ಕಾಂಗೆ ವಿದ್ಯುತ್…

Read More »
Top News

ದರ್ಶನ್ ಆ್ಯಂಡ್ ಗ್ಯಾಂಗ್ ಹಲ್ಲೆಗೆ ಬಳಸಿದ 10ಕ್ಕೂ ಹೆಚ್ಚು ಫೋಟೋ ರಿಟ್ರೀವ್‌

ಬೆಂಗಳೂರು: ರೇಣುಕಾಸ್ವಾಮಿ ಕ್ರೂರ ಕೊಲೆ ಪ್ರಕರಣದ ಚಾರ್ಜ್​ಶೀಟ್​ ಅನ್ನು ಪೊಲೀಸರು ಕೋರ್ಟ್​ಗೆ ತಲುಪಿಸಿದ್ದಾರೆ. 3991 ಪುಟಗಳ ಚಾರ್ಜ್​ಶೀಟ್​ನಲ್ಲಿ ಹಲವು ಭೀಕರ ಅಂಶಗಳನ್ನು ನಮೂದಿಸಲಾಗಿದೆ. ಚಾರ್ಜ್‌ಶೀಟ್‌ ಸಲ್ಲಿಕೆ ಬಳಿಕ ದರ್ಶನ್‌…

Read More »
Top News

ಐದು ವರ್ಷ ಸಿದ್ದರಾಮಯ್ಯನವರೇ ಸಿಎಂ, ನಾನು ಯಾವ ರೇಸ್​ನಲ್ಲಿ ಇಲ್ಲ- ಆರ್.ವಿ.ದೇಶಪಾಂಡೆ

ಧಾರವಾಡ: ಸಿದ್ದರಾಮಯ್ಯ ಅವರು ಒಪ್ಪಿದಲ್ಲಿ ನಾನು ಮುಂದಿನ ಮುಖ್ಯಮಂತ್ರಿ ಆಗುವೆ ಎಂದು ಹೇಳಿದ್ದ ಹಿರಿಯ ಕಾಂಗ್ರೆಸಿಗ ಆರ್ ವಿ ದೇಶಪಾಂಡೆ ಇದೀಗ ನಾನು ಯಾವ ರೇಸ್ ನಲ್ಲೂ ಇಲ್ಲ…

Read More »
Top News

ದರ್ಶನ್ ಆ್ಯಂಡ್ ಗ್ಯಾಂಗ್​ನಿಂದ ರೇಣುಕಾಸ್ವಾಮಿ ಕೈ ಮುಗಿದು ಅಂಗಲಾಚುತ್ತಿರುವ ಫೋಟೋ ವೈರಲ್

ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ಕ್ರೂರವಾಗಿ ಹಲ್ಲೆಗೀಡಾಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯ ಅಂತಿಮ ಕ್ಷಣದ ಫೋಟೋಗಳು ಪೊಲೀಸರಿಗೆ ಲಭ್ಯವಾಗಿದ್ದು, ಇಂದು ಮಾಧ್ಯಮಗಳಲ್ಲಿ…

Read More »
Top News

ಅನ್ನದಾತನ ಮೇಲೆ ಬರೆ ಎಳೆದ ಸರ್ಕಾರ-ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ ಆಕ್ರೋಶ

ರಾಜ್ಯ ಸರ್ಕಾರ ಹಾಲಿನ ಖರೀದಿ ದರದಲ್ಲಿ 1.50 ರೂ. ಕಡಿತ ಮಾಡಿದೆ ಎಂದು ಮಾಜಿ ಸಿಎಂ, ಕೇಂದ್ರ ಬೃಹತ್‌ ಕೈಗಾರಿಕಾ ಸಚಿವ ಹೆಚ್‌ಡಿ ಕುಮಾರಸ್ವಾಮಿ ಎಕ್ಸ್ ಖಾತೆಯಲ್ಲಿ…

Read More »
Top News

ಆರೋಗ್ಯ ಇಲಾಖೆಯಲ್ಲಿ ನೂರಾರು ನಕಲಿ ನೌಕರರು

ಬೆಂಗಳೂರು: ಎಸ್ಸೆಸ್ಸೆಲ್ಸಿ ನಕಲಿ ಅಂಕಪಟ್ಟಿ ಸಲ್ಲಿಸಿ ಸಹಸ್ರಾರು ಅಭ್ಯರ್ಥಿಗಳು ರಾಜ್ಯ ಆರೋಗ್ಯ ಇಲಾಖೆಯಲ್ಲಿ ಡಿ ಗ್ರೂಪ್ ನೌಕರಿ ಗಿಟ್ಟಿಸಿಕೊಂಡಿರುವುದು ಬಯಲಾಗಿದೆ. ನಕಲಿ ಅಂಕಪಟ್ಟಿ ಸಲ್ಲಿಸಿ ಜಲಸಂಪನ್ಮೂಲ ಇಲಾಖೆಯ…

Read More »
Top News

ಗ್ಯಾರಂಟಿ ಜಾರಿಗೆ ತಂದ ಹಿಮಾಚಲದಲ್ಲಿ ನೌಕರರ ವೇತನಕ್ಕೂ ಕತ್ತರಿ

ಶಿಮ್ಲಾ: ಅನೇಕ ಉಚಿತ ಗ್ಯಾರಂಟಿ ಯೋಜನೆ ಘೋಷಣೆ, ಹಳೆ ಪಿಂಚಣಿ ಯೋಜನೆ ಜಾರಿ ಬಳಿಕ ಭಾರೀ ಅರ್ಥಿಕ ಸಂಕಷ್ಟಕ್ಕೆ ಸಿಕ್ಕಿಹಾಕಿಕೊಂಡಿರುವ ಹಿಮಾಚಲ ಪ್ರದೇಶದಲ್ಲಿ ಇದೀಗ ಸರ್ಕಾರಿ ನೌಕರರ…

Read More »
Top News

ದರ್ಶನ್ & ಗ್ಯಾಂಗ್ ವಿರುದ್ಧದ 3,991 ಪುಟಗಳ ಚಾರ್ಜ್‌ಶೀಟ್‌- ಚಾರ್ಜ್‌ಶೀಟ್‌ನಲ್ಲಿ ಏನಿದೆ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ 3,991 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶ ಮಾರುತೇಶ್ ಪರಸುರಾಮ್ ಮೋಹಿತ್ ಅವರಿಗೆ…

Read More »
Top News

ಸಿದ್ದರಾಮಯ್ಯ ಅವರಿಗೆ ನ್ಯಾಯ ಸಿಗುತ್ತದೆ- ಗೂಳಿಹಟ್ಟಿ ಶೇಖರ್ ಆಡಿಯೋ ವೈರಲ್

ಚಿತ್ರದುರ್ಗ: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯ ಸಿಗುತ್ತೆ. ಸುಪ್ರೀಂ ಕೋರ್ಟ್ ತೀರ್ಪು ಬರುವವರೆಗೆ ಸಿದ್ದರಾಮಯ್ಯ ಸಾಹೇಬರು ರಾಜಿನಾಮೆ ಕೊಡಬಾರದು. ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿ…

Read More »
Top News

ಟೀಚರ್ ಇಲ್ಲದೆ ಬಿಇಓ ಕಚೇರಿ ಧರಣಿ ಕುಳಿತ ವಿದ್ಯಾರ್ಥಿಗಳು

ಚಿಕ್ಕಮಗಳೂರು: ತಾಲೂಕಿನ ಹುಲುವತ್ತಿ ಗ್ರಾಮದ ಶಾಲೆಯಲ್ಲಿ ಟೀಚರ್ ಇಲ್ಲದ ಕಾರಣ ವಿದ್ಯಾರ್ಥಿಗಳು ಬಿಇಓ ಕಚೇರಿ ಬಳಿ ಬಂದು ಧರಣಿ ಕುಳಿತ್ತಿದ್ದಾರೆ. ಮುತ್ತೋಟಿ ಅರಣ್ಯ ವ್ಯಾಪ್ತಿಯಲ್ಲಿರುವ ಹುಲುವತ್ತಿ ಗ್ರಾಮದ…

Read More »
Top News

ಕಲಬುರಗಿಯಲ್ಲಿ ಭಾರಿ ಮಳೆ- ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ..!

ಕಲಬುರಗಿ: ಉತ್ತರ ಒಳನಾಡಿನಲ್ಲಿ ಮಳೆಯು ಅಬ್ಬರಿಸುತ್ತಿದೆ. ಅದರಲ್ಲೂ ಕಲಬುರಗಿಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಲಬುರಗಿ ಜಿಲ್ಲಾಧಿಕಾರಿ ಫೌಜಿಯಾ…

Read More »
Top News

ಮಿಸ್ಟರ್ ನಿರಾಣಿ ಬಾಗಲಕೋಟೆಗೆ ಬಂದೇ ಉತ್ತರ ನೀಡುವೆ- ಎಂ.ಬಿ.ಪಾಟೀಲ

ಬೆಂಗಳೂರು: ‘ನಾನು ವಿಜಯಪುರ ಜಿಲ್ಲೆಯವ ನನಗೂ ಭಾಷೆ ಗೊತ್ತಿದೆ. ಬಾಗಲಕೋಟೆಗೇ ಬಂದು ನಿನಗೆ ನಿನ್ನ ಭಾಷೆಯಲ್ಲೇ ಉತ್ತರ ನೀಡುವೆ’ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು…

Read More »
Top News

ಅಪ್ಪಂಗೆ ಹುಟ್ಟಿದ್ರೆ ತೊಡೆ ತಟ್ಟಿ ಬಾರೋ ಎಂದ ಕಿಚ್ಚ ಸುದೀಪ್​! ಬಾದ್​ಷಾ ಹಿಂಗದ್ರಾ?

ಕಿಚ್ಚ ಸುದೀಪ್ ನಟನೆಯ ‘ಮ್ಯಾಕ್ಸ್’ ಸಿನಿಮಾ ಬಗ್ಗೆ ಫ್ಯಾನ್ಸ್ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಯಾವಾಗ ರಿಲೀಸ್ ಆಗಲಿದೆ ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಇದೆ. ಈಗ ಸುದೀಪ್ ಜನ್ಮದಿನದ…

Read More »
Freedom TV

ಕಿಚ್ಚ ಸುದೀಪ್​ಗೆ ಇಂದು 51ನೇ ವರ್ಷದ ಹುಟ್ಟುಹಬ್ಬ ಸಂಭ್ರಮ: ‘ರನ್ನ’,ವಿಡಿಯೊ ನೋಡಿ…

ಕನ್ನಡ ಚಿತ್ರರಂಗ ಮಾತ್ರವಲ್ಲದೇ ಸೌತ್ ಸಿನಿಮಾ ಇಂಡಸ್ಟ್ರಿಯಲ್ಲಿ ಯಶಸ್ಸು ಕಂಡ ನಟ ಕಿಚ್ಚ ಸುದೀಪ್. ಅಭಿನಯ ಚಕ್ರವರ್ತಿ, ಪೈಲ್ವಾನ್, ಹೆಬ್ಬುಲಿ ಹೀಗೆ ಹಲವಾರು ಬಿರುದುಗಳಿಂದ ಕರೆಯಿಸಿಕೊಳ್ಳುವ ಸುದೀಪ್​ಗೆ…

Read More »
Top News

ದರ್ಶನ್‌ ಧರಿಸಿದ್ದ ಟೀ ಶರ್ಟ್‌ನಿಂದ ಟ್ರೆಂಡಾಯಿತ್ತು ಪೂಮಾ ಟೀ ಶರ್ಟ್​

ಬೆಂಗಳೂರು: ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ ಮೇಲೆ ಅವರ ಕೈದಿ ನಂಬರ್ ಸಾಕಷ್ಟು ಪ್ರಚಾರ ಪಡೆದುಕೊಂಡಿತ್ತು. ಆದರೆ ಈಗ ಬಳ್ಳಾರಿ ಜೈಲಿಗೆ ಹೋಗುವಾಗ ದರ್ಶನ್…

Read More »
Top News

ರಾಜ್ಯಪಾಲರ ಕಚೇರಿ ರಾಜಕೀಯ ಪಕ್ಷದ ಕಚೇರಿ ಆಗಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯಪಾಲರ ಹುದ್ದೆ ಸಾಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆದೆ ಧಕ್ಕೆ ಬರುವಂತೆ…

Read More »
Top News

ಮುಡಾ ಚಲೋ ಮಾಡಿ.. ಕೈಮುಗಿದು ನನ್ನದು ತಪ್ಪಾಗಿದೆ ಎಂದು ಕೇಳಿ- ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ನಿವೇಶನ ಹಂಚಿಕೆ ಹಗಣನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ…

Read More »
Top News

ಖಾತೆ ಮಾಡಲು ವಿಳಂಬ, ಅಧಿಕಾರಿಗಳ ವಿರುದ್ಧ ಗರಂ-ಲೋಕಾಯುಕ್ತ-ಎಸ್.ಪಿ.

ಚಿಂತಾಮಣಿ: ಸಾರ್ವಜನಿಕರಿಗೆ ಕಾನೂನು ರೀತಿಯಲ್ಲಿ ಆಗಬೇಕಾದ ಕೆಲಸಗಳು ವಿಳಂಬವಾಗದೆ ಮಾಡಿಕೊಡುವಂತೆ ಎಲ್ಲಾ ಇಲಾಖೆ ಅಧಿಕಾರಿಗಳಿಗೆ ಲೋಕಾಯುಕ್ತ ಎಸ್ ಪಿ ಆಂಟೋನಿ ಜಾನ್ ತಿಳಿಸಿದರು. ನಗರದ ತಾಲೂಕು ಪಂಚಾಯಿತಿ…

Read More »
Top News

ಸೂರ್ಯ- ಚಂದ್ರ ಒಟ್ಟಿಗೆ ಬಂದ್ರೆ ಸಮಸ್ಯೆ-ದರ್ಶನ್ ಬಗ್ಗೆ ಕಿಚ್ಚ ಹೇಳಿದ್ದಿಷ್ಟು

ಇಂದು ಸ್ಯಾಂಡಲ್​ವುಡ್​ ನಟ ಕಿಚ್ಚ ಸುದೀಪ್​ ಸುದ್ದಿಗೋಷ್ಠಿ ಕರೆದಿದ್ದರು. ಮುಂದಿನ ತಿಂಗಳು ಬರುವ ಹುಟ್ಟುಹಬ್ಬದ ವಿಚಾರವಾಗಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದರು. ಈ ವೇಳೆ ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿ ಪರಪ್ಪನ…

Read More »
Top News

POP ಗಣೇಶ ತಯಾರಿಕೆ ಗೋಡೌನ್ ಮೇಲೆ BBMP ಅಧಿಕಾರಿಗಳ ದಾಳಿ

ಬೆಂಗಳೂರು:ಪಿಓಪಿ ಹಣೇಶ ತಯಾರಿಕೆ, ಮಾರಾಟಕ್ಕೆ ನಿಷೇಶವಿದೆ. ಹೀಗಿದ್ದರೂ ಬೆಂಗಳೂರಲ್ಲಿ ಪಿಓಪಿ ಗಣೇಶ ಮೂರ್ತಿಯನ್ನು ತಯಾರಿಕೆ ಮಾಡುತ್ತಿದ್ದಂತ ಗೋಡೌನ್ ಮೇಲೆ ಬಿಬಿಎಂಪಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆ ಬಳಿಕ…

Read More »
Top News

ಓಡಾಡೋದು ವಿಮಾನದಲ್ಲಿ ಮಾಡೋದು ಮಾತ್ರ ಕಳ್ಳತನ.!

ಬೆಂಗಳೂರು: ವಿಮಾನದಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ದಂಪತಿ ಸೇರಿ ಮೂವರು ಅಂತರರಾಜ್ಯ ಆರೋಪಿಗಳನ್ನು ಸಂಜಯನಗರ ಠಾಣೆ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತರನ್ನು ಉತ್ತರ ಪ್ರದೇಶ ಮೂಲದ ಅಕ್ಬರ್,…

Read More »
Freedom TV

ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ನಟಿಸಿದ ಕ್ಯಾಂಡಿ ಕ್ರಶ್ ಇದೀಗ ‘ಮುದ್ದು ರಾಕ್ಷಸಿ’ ಎಂದು ಬದಲಾವಣೆ

ರಿಯಲ್ ಲೈಫ್ ಜೋಡಿಯಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಮೊದಲ ಬಾರಿಗೆ ಜೊತೆಯಾಗಿ ಅಭಿನಯಿಸಿದ್ದ ಚಿತ್ರಕ್ಕೆ ಇಟ್ಟಿದ್ದ ‘ಕ್ಯಾಂಡಿ ಕ್ರಶ್’ ಟೈಟಲ್ ಇದೀಗ ಬದಲಾಗಿದೆ. ಪುನೀತ್…

Read More »
Top News

ದರ್ಶನ್​ಗೆ ರಾಜಾತಿಥ್ಯ: ಕೊಲೆ ಆರೋಪಿ ದರ್ಶನ್ ಹೊಸ ಜೈಲಿಗೆ ಶಿಫ್ಟ್

ಜೈಲಿನಲ್ಲಿ ದರ್ಶನ್​ಗೆ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ಕೊಲೆ ಆರೋಪ ಹೊತ್ತಿರುವ ಕನ್ನಡ ನಟ ದರ್ಶನ್ ತೂಗುದೀಪ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಗುರುವಾರ ಬೆಳಗ್ಗೆ ಬಳ್ಳಾರಿ…

Read More »
Top News

ಕನ್ನಡದಲ್ಲಿ ಮಾತನಾಡಿ, ಸ್ಕ್ಯಾಮ್‌ಗಳಿಂದ ಪಾರಾಗಿ-ಪೊಲೀಸ್​ರ ವಿಡಿಯೋ ವೈರಲ್

ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ನಿಮಗೂ ಯಾರಾದ್ರೂ ಹೀಗೆ ಸ್ಕ್ಯಾಮರ್ಸ್​ಗಳು ಕರೆ ಮಾಡಿದ್ದಾರೆ. ಹಿಂದಿ, ಇಂಗ್ಲೀಷ್ ಭಾಷೆಯಲ್ಲಿ ಮಾತನಾಡುವ ಬದಲು…

Read More »
Top News

ದರ್ಶನ್‌ರನ್ನು ಭೇಟಿ ಮಾಡಿದ್ದಕ್ಕೆ ಮತ್ತೆ ಎಸಿಪಿ ಕಚೇರಿಗೆ ಹಾಜರಾದ ಚಿಕ್ಕಣ್ಣ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ನಟ ಚಿಕ್ಕಣ್ಣ ಇಂದು ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ…

Read More »
Top News

ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ದೆಲ್ಲಿ ತಲುಪಿದ್ದ ಬಿಜೆಪಿ ನಿಯೋಗ

ಬೆಂಗಳೂರು:ವಿಪಕ್ಷ ನಾಯಕ ಅರ್,ಅಶೋಕ ನೇತೃತ್ವದ ಬಿಜಿಪಿ ನಿಯೋಗ ಬುಧವಾರ ದಿಲ್ಲಿಗೆ ತಲುಪಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವೂ ಸೇರಿದಂತೆ ಪಕ್ಷದ ಆಂತರಿಕ ವಿದ್ಯಮಾನಗಳ ಬಗ್ಗೆ ವರಿಷ್ಠರ…

Read More »
Back to top button