ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಭ್ರಷ್ಟಾಚಾರದ ಗಂಭೀರ ಆರೋಪಕ್ಕೆ ಗುರಿಯಾಗಿದ್ದು, ಮುಡಾ ಹಗರಣದ ಆರೋಪಿ ಮಾಜಿ ಆಯುಕ್ತ ನಟೇಶ್ ಅವರಿಂದ ಲಂಚ ಪಡೆದು…
Read More »freedomtvlive.com
ಬಿಗ್ ಬಾಸ್ ಖ್ಯಾತಿಯ ಕಿಶನ್ ಬಿಳಗಲಿ ಮತ್ತು ‘ಲಕ್ಷ್ಮಿ ನಿವಾಸ’ ಧಾರವಾಹಿಯ ನಟಿ ದಿಶಾ ಮದನ್ ಅವರ ಶಿವರಾತ್ರಿ ವಿಶೇಷ ಡ್ಯಾನ್ಸ್ ಈಗ ಸೋಶಿಯಲ್ ಮೀಡಿಯಾದಲ್ಲಿ ಧೂಳೆಬ್ಬಿಸುತ್ತಿದೆ.…
Read More »ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದ್ದ ಕರ್ನಾಟಕ ರಾಜ್ಯ ಸಾರಿಗೆ ನೌಕರರು, ಸರ್ಕಾರದೊಂದಿಗಿನ ಮಾತುಕತೆಯ ನಂತರ ತಮ್ಮ ಮುಷ್ಕರವನ್ನು ತಾತ್ಕಾಲಿಕವಾಗಿ…
Read More »ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಅವರು ಅಸ್ಸಾಂನ ಶಕ್ತಿಪೀಠ ಕಾಮಾಕ್ಯ ದೇವಾಲಯಕ್ಕೆ ಭೇಟಿ ನೀಡಿರುವುದು ಈಗ ದೇಶಾದ್ಯಂತ ಭಾರಿ ರಾಜಕೀಯ…
Read More »ಪಾಕಿಸ್ತಾನ: ಕರಾಚಿಯಲ್ಲಿ ರಂಜಾನ್ ಹಬ್ಬದ ಮೊದಲ ದಿನವೇ ಭಾರಿ ದುರಂತವೊಂದು ಸಂಭವಿಸಿದ್ದು, ವಸತಿ ಕಟ್ಟಡವೊಂದರಲ್ಲಿ ಅನಿಲ ಸೋರಿಕೆಯಿಂದಾದ ಪ್ರಬಲ ಸ್ಫೋಟಕ್ಕೆ ಒಂಬತ್ತು ಮಕ್ಕಳು ಸೇರಿದಂತೆ ಒಟ್ಟು 16…
Read More »ಕನ್ನಡಿಗರ ಹೆಮ್ಮೆಯ ಬ್ರ್ಯಾಂಡ್ ಕೆಎಂಎಫ್ , ನಂದಿನಿ ಉತ್ಪನ್ನಗಳ ಬಗ್ಗೆ ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಕ್ಯಾನ್ಸರ್ ವದಂತಿಯು ಕೇವಲ ಒಂದು ಆಧಾರರಹಿತ ಸುಳ್ಳು…
Read More »ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾದಕ ವಸ್ತು ನಿಯಂತ್ರಣ ಮಂಡಳಿ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.…
Read More »ಉದ್ಯಮಿ ಅನಿಲ್ ಅಂಬಾನಿ ರಿಲಯನ್ಸ್ ಕಮ್ಯುನಿಕೇಷನ್ಸ್ ಸಮೂಹದ ಸಾಲದ ಅಕ್ರಮ ಹಾಗೂ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ಗೆ ಪ್ರಮುಖ ಮುಚ್ಚಳಿಕೆ ಸಲ್ಲಿಸಿದ್ದಾರೆ. ತಾನು ನ್ಯಾಯಾಲಯದ ಪೂರ್ವಾನುಮತಿ…
Read More »ದೆಹಲಿ: ‘ಇಂಡಿಯಾ AI ಇಂಪ್ಯಾಕ್ಟ್ ಶೃಂಗಸಭೆ 2026’ ರಲ್ಲಿ ಕರ್ನಾಟಕವು ಕೃತಕ ಬುದ್ಧಿಮತ್ತೆ ಮತ್ತು ಡೀಪ್ ಟೆಕ್ನಾಲಜಿ ಕ್ಷೇತ್ರಗಳಲ್ಲಿ ತನ್ನ ಜಾಗತಿಕ ನಾಯಕತ್ವವನ್ನು ಪ್ರದರ್ಶಿಸಿದೆ. ರಾಜ್ಯದ ಐಟಿ…
Read More »ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾಕ್ಕಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಚಿತ್ರತಂಡ ಭರ್ಜರಿ ಸಿಹಿ ಸುದ್ದಿ ನೀಡಿದೆ. ಬಹುನಿರೀಕ್ಷಿತ ಈ ಚಿತ್ರದ ಹೊಸ ಟೀಸರ್ ಫೆಬ್ರವರಿ 20ರಂದು…
Read More »ಆಂಧ್ರಪ್ರದೇಶ :ತಿರುಮಲಕ್ಕೆ ಆಗಮಿಸುವ ಲಕ್ಷಾಂತರ ಭಕ್ತರ ಪಾದರಕ್ಷೆಗಳ ಸುರಕ್ಷತೆಗಾಗಿ ತಿರುಮಲ ತಿರುಪತಿ ದೇವಸ್ಥಾನಂ ವಿನೂತನವಾದ ಕ್ಯೂಆರ್-ಆಧಾರಿತ ಸ್ಮಾರ್ಟ್ ವ್ಯವಸ್ಥೆಯನ್ನು ಪರಿಚಯಿಸಿದೆ. ಈ ಯೋಜನೆಯು ಭಕ್ತರು ಎದುರಿಸುತ್ತಿದ್ದ ಪಾದರಕ್ಷೆ…
Read More »ಕೊಪ್ಪಳ: ಹಂದ್ರಾಳ ಗ್ರಾಮದಲ್ಲಿ ಪ್ರೀತಿಯ ಹೆಸರಿನಲ್ಲಿ ನಡೆದ ಘೋರ ಘಟನೆಯೊಂದು ಮನುಕುಲವನ್ನೇ ಬೆಚ್ಚಿಬೀಳಿಸಿದೆ. ಪ್ರೀತಿಸಿ ಮದುವೆಯಾದ ಕಾರಣಕ್ಕೆ ಒಡಹುಟ್ಟಿದ ಅಣ್ಣನೇ ತಂಗಿಯ ಪಾಲಿಗೆ ಮೃತ್ಯುವಿನಂತೆರಗಿ ಬಂದಿದ್ದಾನೆ. ಮನೆಯವರ…
Read More »ಬೆಂಗಳೂರು: ಸಾರಿಗೆ ನೌಕರರು ಮತ್ತು ಸರ್ಕಾರದ ನಡುವಿನ ಸಂಘರ್ಷ ತಾರಕಕ್ಕೇರಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನೌಕರರು ನಡೆಸುತ್ತಿರುವ ಹೋರಾಟ ಸದ್ಯಕ್ಕೆ ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಸರ್ಕಾರವು…
Read More »ದೊಡ್ಡಬಳ್ಳಾಪುರ: ಬಿಜೆಪಿ ಶಾಸಕ ಧೀರಜ್ ಮುನಿರಾಜು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಸರ್ಕಾರದ ದಬ್ಬಾಳಿಕೆಗೆ ನಾವು ಹೆದರುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರತಿಭಟನೆ…
Read More »ವಿಜಯಪುರ: ದೇವರಹಿಪ್ಪರಗಿಯಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿ, ಶವವನ್ನು ಮನೆಯ ಆವರಣದಲ್ಲೇ ಹೂತುಹಾಕಿ ನಾಪತ್ತೆ ನಾಟಕವಾಡಿದ್ದ ಭಯಾನಕ ಪ್ರಕರಣವೊಂದು 24 ದಿನಗಳ ಬಳಿಕ ಬೆಳಕಿಗೆ ಬಂದಿದೆ. ಸಾಲದ…
Read More »ಹಿರಿಯ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಅವರ ಮಹತ್ವಾಕಾಂಕ್ಷೆಯ ಚಿತ್ರ ‘ವೀರ ಕಂಬಳ’ದ ಟ್ರೈಲರ್ ಅದ್ದೂರಿಯಾಗಿ ಬಿಡುಗಡೆಯಾಗಿದ್ದು, ತುಳುನಾಡಿನ ಸಾಂಸ್ಕೃತಿಕ ಹಿರಿಮೆಯನ್ನು ಬೆಳ್ಳಿತೆರೆಯ ಮೇಲೆ ಅನಾವರಣಗೊಳಿಸಲು ಚಿತ್ರತಂಡ…
Read More »ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತೀವ್ರವಾಗಿ ಖಂಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಇದು ಪ್ರಜಾಪ್ರಭುತ್ವ…
Read More »ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರವೇಶಕ್ಕೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ಕ್ರಮವನ್ನು ಜೆಡಿಎಸ್ ತೀವ್ರವಾಗಿ ಖಂಡಿಸಿದೆ. ಇದು ಸಿದ್ದರಾಮಯ್ಯ ಸರ್ಕಾರದ ಹೇಡಿತನದ ಪರಮಾವಧಿ ಎಂದು ಬಣ್ಣಿಸಿರುವ ಜೆಡಿಎಸ್,…
Read More »ಬಾಲಿವುಡ್ನ ಮೋಸ್ಟ್ ಅವೈಟೆಡ್ ಸಿನಿಮಾ ‘ಡಾನ್ 3’ ಘೋಷಣೆಯಾದಾಗಿನಿಂದಲೂ ಒಂದಿಲ್ಲೊಂದು ವಿವಾದಕ್ಕೆ ಸಿಲುಕುತ್ತಲೇ ಇದೆ. ಈ ಬಾರಿ ನಿರ್ದೇಶಕ ಫರ್ಹಾನ್ ಅಖ್ತರ್ ಮತ್ತು ನಾಯಕ ನಟ ರಣವೀರ್…
Read More »ಬೆಂಗಳೂರು: ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದ್ದು, ಪತಿಯೊಬ್ಬ ತನ್ನ ಪತ್ನಿಯ ಶೀಲ ಶಂಕಿಸಿ ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದಾನೆ. 55 ವರ್ಷದ ದೇವಿಕಾ ಕೊಲೆಯಾದ…
Read More »ರಾಜ್ಯ ಬಜೆಟ್ ಅಧಿವೇಶನದ ನಡುವೆಯೇ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ ಅವರು ವಿದೇಶ ಪ್ರವಾಸ ಕೈಗೊಂಡಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಆಸ್ಟ್ರೇಲಿಯಾಕ್ಕೆ ಪ್ರಯಾಣ ಬೆಳೆಸುವ ಮುನ್ನ…
Read More »ಮನಸ್ಸಿದ್ದರೆ ಮಾರ್ಗ ಮತ್ತು ಕಠಿಣ ಪರಿಶ್ರಮಕ್ಕೆ ಯಾವುದೂ ಅಡ್ಡಿಯಲ್ಲ ಎಂಬುದಕ್ಕೆ ಈ ಮಹಿಳಾ ಬಸ್ ಕಂಡಕ್ಟರ್ ಅವರ ಕಥೆ ಅತ್ಯುತ್ತಮ ಉದಾಹರಣೆಯಾಗಿದೆ. ಜೀವನದ ಜವಾಬ್ದಾರಿಗಳ ನಡುವೆಯೂ ತಮ್ಮ…
Read More »ನವದೆಹಲಿ: ರಾವಿ ನದಿಯಿಂದ ಪಾಕಿಸ್ತಾನಕ್ಕೆ ಹರಿಯುತ್ತಿದ್ದ ಹೆಚ್ಚುವರಿ ನೀರನ್ನು ತಡೆಹಿಡಿಯಲು ಭಾರತ ಮಹತ್ವದ ಹೆಜ್ಜೆ ಇರಿಸಿದೆ. ಪಂಜಾಬ್ ಮತ್ತು ಜಮ್ಮು-ಕಾಶ್ಮೀರ ಗಡಿಯಲ್ಲಿ ನಿರ್ಮಾಣವಾಗುತ್ತಿರುವ ಶಹಪುರ್ ಕಂಡಿ ಅಣೆಕಟ್ಟು…
Read More »ಹಾಸನ: ಆಲೂರು ತಾಲ್ಲೂಕಿನಲ್ಲಿ ಆಸ್ತಿ ಹಂಚಿಕೆಯ ಹಳೆಯ ದ್ವೇಷಕ್ಕೆ ಕೆಎಸ್ಆರ್ಟಿಸಿ ಚಾಲಕರೊಬ್ಬರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ವೀರಪ್ಪ (58) ಅವರು ಹಾಸನ ಡಿಪೋದಲ್ಲಿ ಚಾಲಕರಾಗಿದ್ದು,…
Read More »ಉಡುಪಿ : ಭಾರತೀಯ ನೌಕಾಪಡೆಗೆ ಸಂಬಂಧಿಸಿದ ಅತ್ಯಂತ ಗೌಪ್ಯ ಹಾಗೂ ರಹಸ್ಯ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಸೋರಿಕೆ ಮಾಡಿದ ಆರೋಪದ ಮೇಲೆ ಉಡುಪಿ ಪೊಲೀಸರು ಪಶ್ಚಿಮ ಬಂಗಾಳ ಮೂಲದ…
Read More »ಬೆಂಗಳೂರು : ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಾದಕದ್ರವ್ಯ ಜಾಲದ ವಿರುದ್ಧ ಪೊಲೀಸರು ಮತ್ತು ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಒಟ್ಟು ಕೋಟ್ಯಂತರ ರೂಪಾಯಿ ಮೌಲ್ಯದ ಡ್ರಗ್ಸ್…
Read More »ಮಂಗಳೂರು ನಗರದಲ್ಲಿ ಹೂಡಿಕೆ ಮತ್ತು ಅಭಿವೃದ್ಧಿಯ ವಿಚಾರವಾಗಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ನಡುವೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ತೀವ್ರ…
Read More »ಸ್ಯಾಂಡಲ್ವುಡ್ನಿಂದ ಜಾಗತಿಕ ಮಟ್ಟದವರೆಗೆ ಸದ್ದು ಮಾಡ್ತಿರೋ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆಗೆ ಕೌಂಟ್ಡೌನ್ ಶುರುವಾಗಿದೆ. ಮಾರ್ಚ್ 19ರಂದು ಸಿನಿಮಾ ಅದ್ದೂರಿಯಾಗಿ ತೆರೆಗೆ ಬರಲಿದ್ದು, ಇದಕ್ಕೂ ಒಂದು ವಾರ ಮುನ್ನ…
Read More »ಶಿವಮೊಗ್ಗ: ಪ್ರೀತಿಯನ್ನು ನಿರಾಕರಿಸಿದಳು ಎಂಬ ಕಾರಣಕ್ಕೆ ಯುವಕನೊಬ್ಬ ಯುವತಿಯ ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿರುವ ಭೀಕರ ಘಟನೆ ತೀರ್ಥಹಳ್ಳಿ ತಾಲೂಕಿನ ತೂದೂರು ಗ್ರಾಮದಲ್ಲಿ…
Read More »ಚಿತ್ರಮಂದಿರದಲ್ಲಿ ಲಾಂಗ್ ಹಿಡಿದು ಪೋಸ್ ನೀಡಿದ ಜೆಸಿ ಸಿನಿಮಾ ನಟ ಸೂರ್ಯ ಪ್ರಖ್ಯಾತ್ ಅವರಿಗೆ ಈಗ ಸಂಕಷ್ಟ ಎದುರಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಗೋವಿಂದರಾಜ ನಗರ ಪೊಲೀಸರು…
Read More »ಬಾಲಿವುಡ್ ಸುಂದರಿ ಆಲಿಯಾ ಭಟ್ ಅವರು ತಮ್ಮ ಫ್ಯಾಷನ್ ಸೆನ್ಸ್ ಮೂಲಕ ಮತ್ತೊಮ್ಮೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದಾರೆ. ಖ್ಯಾತ ವಿನ್ಯಾಸಕ ರಾಹುಲ್ ಮಿಶ್ರಾ ವಿನ್ಯಾಸಗೊಳಿಸಿದ ‘ಸಿಟಿಸ್ಕೇಪ್’ ಸಂಗ್ರಹದ…
Read More »ನಟ ದರ್ಶನ್ ಬಂಧನದ ನಂತರ ಅವರ ಬಿಡುಗಡೆಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇತ್ತೀಚೆಗೆ ಸುಪ್ರೀಂಕೋರ್ಟ್ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿರುವುದು ಅಭಿಮಾನಿಗಳಲ್ಲಿ ಆತಂಕ ಮೂಡಿಸಿತ್ತು. ಈ ಕಾರಣದಿಂದಲೇ ದರ್ಶನ್…
Read More »ಫೆಬ್ರವರಿ 16ರ ಸೋಮವಾರ ರೈಲು ಸಂಚಾರದಲ್ಲಿ ಭಾರಿ ವ್ಯತ್ಯಯ ಉಂಟಾಗಲಿದೆ. ಹಬ್ಬದ ರಜೆ ಮುಗಿಸಿ ಬೆಂಗಳೂರು ಹಾಗೂ ಇತರೆಡೆಗೆ ಕೆಲಸಕ್ಕೆ ಮರಳಲು ಸಜ್ಜಾಗಿದ್ದ ಪ್ರಯಾಣಿಕರಿಗೆ ಈ ಬದಲಾವಣೆಗಳು…
Read More »ಮೈಸೂರು : ನಗರ ಸಾರಿಗೆ ಬಸ್ ನಿಲ್ದಾಣದ ಮುಂಭಾಗ ಸರ್ಕಾರಿ ಬಸ್ ಬ್ರೇಕ್ ಫೇಲ್ ಆಗಿ ಸರಣಿ ಅಪಘಾತ ಸಂಭವಿಸಿದೆ. ಸಾರಿಗೆ ಬಸ್ಗಳು ಮತ್ತು ಆಟೋ ನಡುವೆ…
Read More »ಮಂಡ್ಯ: ಶಾಸಕ ಗಣಿಗ ರವಿಕುಮಾರ್, ಯತೀಂದ್ರ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವ್ಯಂಗ್ಯವಾಡಿದ್ದಾರೆ. “ಯತೀಂದ್ರ ಅವರೇ ನಮ್ಮ ಹೈಕಮಾಂಡ್, ಅವರಿಗಿಂತ ದೊಡ್ಡವರು ಯಾರೂ ಇಲ್ಲ. ಅವರು ಏನು…
Read More »ಅಮೆರಿಕ: ಕ್ಯಾಲಿಫೋರ್ನಿಯಾದಲ್ಲಿ ಆರು ದಿನಗಳಿಂದ ನಾಪತ್ತೆಯಾಗಿದ್ದ ಕರ್ನಾಟಕ ಮೂಲದ ಪ್ರತಿಭಾವಂತ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಶವವಾಗಿ ಪತ್ತೆಯಾಗಿದ್ದಾರೆ. ಈ ಘಟನೆಯು ವಿದೇಶದಲ್ಲಿ ವ್ಯಾಸಂಗ ಮಾಡುತ್ತಿರುವ ಭಾರತೀಯ…
Read More »ಮುಂಬೈ: ಮುಲುಂಡ್ ಪಶ್ಚಿಮ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ನ ಒಂದು ಭಾಗ ಕುಸಿದು ಬಿದ್ದ ಭೀಕರ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಮುಲುಂಡ್ ಪ್ರದೇಶದ ಜಾನ್ಸನ್…
Read More »ಸ್ಯಾಂಡಲ್ವುಡ್ನ ಡಿಂಪಲ್ ಕ್ವೀನ್ ರಚಿತಾ ರಾಮ್ ಪ್ರೇಮಿಗಳ ದಿನದಂದು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋವೊಂದು ಈಗ ಎಲ್ಲೆಡೆ ಭಾರಿ ಸಂಚಲನ ಸೃಷ್ಟಿಸಿದೆ. “ಏನ್ ಗೊತ್ತಾ.. ಐ ಲವ್…
Read More »ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ರಾಜ್ಯದ ಪ್ರಸ್ತುತ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಈ “ಭ್ರಷ್ಟ ಮತ್ತು ಕೆಟ್ಟ” ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವುದೇ ತಮ್ಮ…
Read More »ಹಾವೇರಿ: ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 1000 ದಿನಗಳನ್ನು ಪೂರೈಸಿದ ಸಂಭ್ರಮದಲ್ಲಿದ್ದು, ಈ ಐತಿಹಾಸಿಕ ಮೈಲಿಗಲ್ಲಿನ ಅಂಗವಾಗಿ ಹಾವೇರಿ ನಗರದ ಹೊರವಲಯದ ಅಜ್ಜಯ್ಯ ದೇವಸ್ಥಾನದ…
Read More »ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಮಾರ್ಚ್ 19ರಂದು ತೆರೆಕಾಣಲಿದ್ದು, ಅದರ ಬೆನ್ನಲ್ಲೇ ಮಾರ್ಚ್ 26ರ ರಾಮನವಮಿಯಂದು ‘ರಾಮಾಯಣ’ ಚಿತ್ರದ ಪಾತ್ರಗಳನ್ನು ಅಧಿಕೃತವಾಗಿ ಪರಿಚಯಿಸುವ ಬೃಹತ್ ಸಮಾರಂಭ…
Read More »ರಾಜ್ಯದ ಮಹಿಳಾ ಪ್ರಯಾಣಿಕರಿಗೆ ಕೆಎಸ್ಆರ್ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳ ಬಸ್ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಸರ್ಕಾರ ಈಗ ಹೊಸ ನಿಯಮ ರೂಪಿಸಿದೆ.…
Read More »ಫೆಬ್ರವರಿ 14 ಎಂದರೆ ಜಗತ್ತಿಗೆ ಪ್ರೇಮಿಗಳ ದಿನವಾಗಿರಬಹುದು, ಆದರೆ ಪ್ರತಿಯೊಬ್ಬ ಭಾರತೀಯನಿಗೆ ಇದು ಎದೆಯಾಳದ ನೋವು ಮತ್ತು ದೇಶಪ್ರೇಮದ ಕಿಚ್ಚು ಮೂಡಿಸುವ ‘ಪುಲ್ವಾಮಾ ಕಪ್ಪು ದಿನ’. 2019ರ…
Read More »ಕೇರಳ: ಅಂಬೆಗಾಲಿಡುತ್ತಿದ್ದ ಹತ್ತು ತಿಂಗಳ ಹಸುಗೂಸು ಸಾವಿನಲ್ಲೂ ಸಾರ್ಥಕತೆ ಮೆರೆದ ಹೃದಯವಿದ್ರಾವಕ ಹಾಗೂ ಸ್ಫೂರ್ತಿದಾಯಕ ಘಟನೆ ಕೇರಳದಲ್ಲಿ ನಡೆದಿದೆ. ಅಪಘಾತದಲ್ಲಿ ತಮ್ಮ ಏಕೈಕ ಪುತ್ರಿ ಅಲಿನ್ ಶೆರಿನ್…
Read More »ಅಮೇರಿಕ: ಕ್ಯಾಲಿಫೋರ್ನಿಯಾದಲ್ಲಿ ವ್ಯಾಸಂಗ ಮಾಡುತ್ತಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ನಾಪತ್ತೆಯಾಗಿರುವ ಘಟನೆ ವರದಿಯಾಗಿದ್ದು, ಕುಟುಂಬಸ್ಥರು ಹಾಗೂ ಭಾರತೀಯರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಯೂನಿವರ್ಸಿಟಿ…
Read More »ಸ್ಯಾಂಡಲ್ವುಡ್ ನಟ ದರ್ಶನ್ ಅವರ 49ನೇ ಹುಟ್ಟುಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದ್ದು, ದಾಸನ ಅಭಿಮಾನಿಗಳು ಈ ಬಾರಿ ವಿಭಿನ್ನವಾಗಿ ಮತ್ತು ಅರ್ಥಪೂರ್ಣವಾಗಿ ಜನ್ಮದಿನವನ್ನು ಆಚರಿಸಲು ಸಜ್ಜಾಗಿದ್ದಾರೆ. ದರ್ಶನ್…
Read More »ಖ್ಯಾತ ನಿರ್ದೇಶಕ, ನಟ ಮತ್ತು ಗೀತಸಾಹಿತಿ ಜೋ ಸೈಮನ್ ಅವರ ಹಠಾತ್ ನಿಧನದಿಂದ ಕನ್ನಡ ಚಿತ್ರರಂಗ ಶೋಕಸಾಗರದಲ್ಲಿ ಮುಳುಗಿದೆ. ನಿನ್ನೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನಡೆದ…
Read More »ಬಿಗ್ಬಾಸ್ ಕನ್ನಡ ಸೀಸನ್ 12 ಮುಕ್ತಾಯಗೊಂಡು ತಿಂಗಳಾಗುತ್ತಾ ಬಂದಿದ್ದರೂ, ಮನೆಯೊಳಗೆ ಶುರುವಾಗಿದ್ದ ಕಿಚ್ಚು ಈಗ ಸಾಮಾಜಿಕ ಜಾಲತಾಣಗಳಲ್ಲಿ ಕಾಡ್ಗಿಚ್ಚಿನಂತೆ ಹಬ್ಬಿದೆ. ಸ್ಪರ್ಧಿಗಳಾದ ಅಶ್ವಿನಿ ಗೌಡ ಮತ್ತು ಕಳೆದ…
Read More »ಸ್ಯಾಂಡಲ್ವುಡ್ನ ಪ್ರತಿಭಾನ್ವಿತ ನಟ ಸೂರಜ್ ಗೌಡ ನಾಯಕನಾಗಿ ನಟಿಸುತ್ತಿರುವ ‘ಡೈರೆಕ್ಟರ್ಸ್ ಕಟ್’ ಚಿತ್ರಕ್ಕೆ ಕೆಂಗೇರಿಯ ವಿಶ್ವವಿದ್ಯಾ ಗಣಪತಿ ದೇವಸ್ಥಾನದಲ್ಲಿ ಅದ್ಧೂರಿ ಚಾಲನೆ ಸಿಕ್ಕಿದೆ. ರಾಜೇಶ್ವರಿ ಎಂಟರ್ಪ್ರೈಸ್ ಬ್ಯಾನರ್…
Read More »ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಜಾಗತಿಕ ಮಟ್ಟದಲ್ಲಿ ಹೊಸ ದಾಖಲೆ ಬರೆಯುತ್ತಿದೆ. ಸಿನಿಮಾದ ಇತರೆ ರಾಜ್ಯಗಳ ಬಿಡುಗಡೆ ಹಕ್ಕುಗಳು ದಾಖಲೆ ಮೊತ್ತಕ್ಕೆ…
Read More »ಜೈಲಿನ ಒಳಗಿನಿಂದಲೇ ಚುನಾವಣೆಗೆ ಸ್ಪರ್ಧಿಸಲು ಕಾನೂನಿನಲ್ಲಿ ಅವಕಾಶವಿರುವಾಗ, ವಿಚಾರಣಾಧೀನ ಕೈದಿಗಳಿಗೆ ಮಾತ್ರ ಮತದಾನದ ಹಕ್ಕು ನಿರಾಕರಿಸುತ್ತಿರುವುದು ಸರಿಯಲ್ಲ ಎಂದು ಸಂಸದ ಈರಣ್ಣ ಕಡಾಡಿ ರಾಜ್ಯಸಭೆಯಲ್ಲಿ ಪ್ರತಿಪಾದಿಸಿದ್ದಾರೆ. 1951ರ…
Read More »ತುಮಕೂರು: ಶ್ರೀನಗರದಲ್ಲಿ ಮಗಳೊಬ್ಬಳು ತನ್ನ ಹೆತ್ತ ತಾಯಿಯನ್ನೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. 55 ವರ್ಷದ ಪುಷ್ಪಲತಾ ಮೃತ ದುರ್ದೈವಿಯಾಗಿದ್ದು, ಇವರನ್ನು ಸ್ವಂತ…
Read More »ಇಂದಿನ ಡಿಜಿಟಲ್ ಯುಗದಲ್ಲಿ ಮನೆಗೆ ಕನ್ನ ಹಾಕುವ ಕಳ್ಳರಿಗಿಂತ, ನಿಮ್ಮ ಮೊಬೈಲ್ ಮೂಲಕವೇ ಬ್ಯಾಂಕ್ ಖಾತೆ ಖಾಲಿ ಮಾಡುವ ಸೈಬರ್ ವಂಚಕರ ಕಾಟ ಹೆಚ್ಚಾಗಿದೆ. ಈ “ಆನ್ಲೈನ್…
Read More »ಹೊಸಕೋಟೆ: ಎಂ. ಸತ್ಯವರ ಗ್ರಾಮದ ಬಳಿ ನಡೆದ ಭೀಕರ ಸರಣಿ ಅಪಘಾತದ ಹಿಂದೆ ಬೆಂಗಳೂರಿನ ಕಾಲೇಜು ವಿದ್ಯಾರ್ಥಿಗಳ ಅತಿವೇಗದ ಚಾಲನೆಯೇ ಕಾರಣ ಎಂಬ ಆಘಾತಕಾರಿ ಅಂಶ ತನಿಖೆಯಲ್ಲಿ…
Read More »ಶಾಲೆಗೆ ಹೋಗಲು ಮನಸ್ಸಿಲ್ಲದ ಇಬ್ಬರು ಬಾಲಕಿಯರು ಸಿನಿಮಾ ಸ್ಟೈಲ್ನಲ್ಲಿ ಅಪಹರಣದ ನಾಟಕವಾಡಿ ಪೊಲೀಸರನ್ನೇ ದಿಕ್ಕು ತಪ್ಪಿಸಿರುವ ಅಚ್ಚರಿಯ ಘಟನೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದಿದೆ. 14 ಮತ್ತು 8…
Read More »ಕನ್ನಡ ಚಿತ್ರರಂಗದ ಬೋಲ್ಡ್ ಮತ್ತು ಬ್ಯೂಟಿಫುಲ್ ನಟಿ ರಾಗಿಣಿ ದ್ವಿವೇದಿ ಸೋಶಿಯಲ್ ಮೀಡಿಯಾದಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಇತ್ತೀಚೆಗೆ ಅವರು ಹಂಚಿಕೊಂಡಿರುವ ಕೆಲವು ಫೋಟೋಗಳು ಗಾಂಧಿನಗರದಿಂದ ಹಿಡಿದು ಇಡೀ…
Read More »ರೌಡಿ ಷೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರ ಕ್ಷೇತ್ರದ ಶಾಸಕ ಭೈರತಿ ಬಸವರಾಜು ಅವರಿಗೆ ಸುಪ್ರೀಂಕೋರ್ಟ್ನಲ್ಲಿ ಭಾರೀ ಹಿನ್ನಡೆಯಾಗಿದೆ. ಶಾಸಕರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು…
Read More »ಕನ್ನಡ ಚಿತ್ರರಂಗದ ಎವರ್ಗ್ರೀನ್ ಹಿಟ್ ಸಿನಿಮಾ ‘ಮಿಲನ’ ಎಂದಾಕ್ಷಣ ಎಲ್ಲರಿಗೂ ಮೊದಲು ನೆನಪಿಗೆ ಬರುವುದು ನಟಿ ಪಾರ್ವತಿ ಮೆನನ್ ಅವರ ಆ ಮುಗ್ಧ ಮುಖ ಮತ್ತು ನಟನೆ.…
Read More »ಶಿವರಾತ್ರಿ ಮುಗಿಯುತ್ತಿದ್ದಂತೆ ಬೇಸಿಗೆಯ ಬಿಸಿಲಿನ ಜಳ ಹೆಚ್ಚಾಗುತ್ತಿದ್ದು, ಮಾರ್ಚ್ ತಿಂಗಳಿನಿಂದ ಬೆಂಗಳೂರಿನಲ್ಲಿ ನೀರಿನ ಅಭಾವ ತಲೆದೋರುವ ಸಾಧ್ಯತೆಗಳಿದ್ದರೂ, ಈ ಬಾರಿ ಜಲಮಂಡಳಿಯು ಜನರಿಗೆ ಕುಡಿಯುವ ನೀರಿನ ಸಮಸ್ಯೆ…
Read More »ಫೆಬ್ರವರಿ 12ರಂದು ಜಗತ್ತಿನಾದ್ಯಂತ ‘ಹಗ್ ಡೇ’ ಆಚರಿಸಲಾಗುತ್ತಿದೆ. ಪ್ರೀತಿಪಾತ್ರರಿಗೆ ಒಂದು ಬೆಚ್ಚನೆಯ ಅಪ್ಪುಗೆಯನ್ನು ನೀಡುವ ಮೂಲಕ “ನಾನು ನಿನ್ನೊಂದಿಗಿದ್ದೇನೆ” ಎಂಬ ಭರವಸೆಯನ್ನು ನೀಡುವ ಅದ್ಭುತ ದಿನ ಇದಾಗಿದೆ.…
Read More »ವಿಜಯನಗರ: ಹೊಸಪೇಟೆಯಲ್ಲಿ ಭ್ರಷ್ಟಾಚಾರದ ವಿರುದ್ಧ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕೆಲಸ ಮುಗಿಸಿದ ಗುತ್ತಿಗೆದಾರರಿಂದ ಬಿಲ್ ಬಿಡುಗಡೆ ಮಾಡಲು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಲೋಕೋಪಯೋಗಿ…
Read More »ಕರ್ನಾಟಕದ ಮನೆಮಾತಾಗಿರುವ ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ಹಿರಿಯ ನಟಿ ಸುಧಾರಾಣಿ ಅವರು ಅಧಿಕೃತವಾಗಿ ನೇಮಕಗೊಂಡಿದ್ದಾರೆ. ಈ ಕುರಿತು ಬೆಂಗಳೂರು ಮತ್ತು ರಾಮನಗರ ಜಿಲ್ಲಾ ಸಹಕಾರ ಹಾಲು…
Read More »ರೈತ ದೇಶದ ಬೆನ್ನೆಲುಬು ಎಂಬ ಮಾತು ಕೇವಲ ಘೋಷಣೆಗೆ ಸೀಮಿತವಾಗುತ್ತಿದೆಯೇ ಎಂಬ ಅನುಮಾನ ಮೂಡುವಂತೆ ಹಾವೇರಿ ಎಪಿಎಂಸಿ ಮಾರುಕಟ್ಟೆಯಲ್ಲಿ ಘಟನೆಯೊಂದು ನಡೆದಿದೆ. ಮಾರುಕಟ್ಟೆಗೆ ಕಡಲೆ ಮಾರಾಟ ಮಾಡಲು…
Read More »ಕರ್ನಾಟಕ ಕಾಂಗ್ರೆಸ್ನಲ್ಲಿ ‘ಸಿಎಂ ಕುರ್ಚಿ’ಗಾಗಿ ನಡೆಯುತ್ತಿರುವ ಶೀತಲ ಸಮರ ಈಗ ಮತ್ತೆ ದೆಹಲಿ ಅಂಗಳಕ್ಕೆ ತಲುಪಿದೆ. ರಾಜ್ಯ ಬಜೆಟ್ ಮಂಡನೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ.…
Read More »ರಾಜ್ಯ ರಾಜಕಾರಣದ ನಾಯಕತ್ವ ಬದಲಾವಣೆ ಮತ್ತು ಆಂತರಿಕ ಭಿನ್ನಾಭಿಪ್ರಾಯಗಳ ಚರ್ಚೆಯ ನಡುವೆಯೇ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದು, ಕುತೂಹಲಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಸಿಎಂ…
Read More »ದಾವಣಗೆರೆ:ಶಿಕ್ಷಣದ ಹಕ್ಕಿಗಾಗಿ ಸ್ವತಃ ತಂದೆಯ ವಿರುದ್ಧವೇ ಧೈರ್ಯದಿಂದ ದೂರು ನೀಡಿದ ವಿದ್ಯಾರ್ಥಿನಿಯ ಸಾಹಸ ಮತ್ತು ಆಕೆಗೆ ಬೆಂಬಲವಾಗಿ ನಿಂತ ಪೊಲೀಸರ ಮಾನವೀಯ ಕಾರ್ಯ ನ್ಯಾಮತಿ ತಾಲೂಕಿನ ಅರುಂಡಿ…
Read More »ಉತ್ತರ ಕನ್ನಡ: ಸಿದ್ದಾಪುರದ ವಸಂತ ನಾಯ್ಕ ಹತ್ಯೆ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದ್ದು, ಆರೋಪಿ ಸುಚಿತ್ರಾ ಈ ಕೃತ್ಯದ ಹಿಂದೆ ಹನಿಟ್ರ್ಯಾಪ್ ಮತ್ತು ಬ್ಲ್ಯಾಕ್ಮೇಲ್ ತಂತ್ರ…
Read More »ಅಯೋಧ್ಯೆಯ ಶ್ರೀರಾಮ ಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಇಸ್ಲಾಮಿಕ್ ಸ್ಟೇಟ್ ಖೊರಾಸನ್ ಪ್ರಾಂತ್ಯ ಸಂಘಟನೆಯ ಶಂಕಿತ ಭಯೋತ್ಪಾದಕ ಅಬ್ದುಲ್ ರೆಹಮಾನ್…
Read More »ರಾಜ್ಯದ ಶಕ್ತಿ ಕೇಂದ್ರವಾದ ವಿಧಾನಸೌಧದ ಭದ್ರತಾ ಕೋಟೆಯೊಳಗೆ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರ ಕಚೇರಿಯಲ್ಲೇ ಕಳ್ಳತನ ನಡೆದಿರುವ ವಿಚಾರ ತಡವಾಗಿ ಬೆಳಕಿಗೆ ಬಂದು ತಲ್ಲಣ ಸೃಷ್ಟಿಸಿದೆ.…
Read More »ಬೆಂಗಳೂರು: ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದುಹೋಗಿದ್ದ ಬರೋಬ್ಬರಿ 19 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ಇದ್ದ ಬ್ಯಾಗ್ ಅನ್ನು ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ…
Read More »ಬಿಗ್ ಬಾಸ್ ಕನ್ನಡ 11ರ ಟ್ರೋಫಿ ಗೆದ್ದ ನಂತರ ಗಿಲ್ಲಿ ನಟರಾಜ್ ಅವರ ಜನಪ್ರಿಯತೆ ಗಗನಕ್ಕೇರಿದೆ. ಒಂದೂವರೆ ತಿಂಗಳ ಹಿಂದೆ ಸಾಮಾನ್ಯ ಯುವಕನಾಗಿ ಮನೆ ಪ್ರವೇಶಿಸಿದ್ದ ನಟರಾಜ್,…
Read More »ಉತ್ತರ ಕನ್ನಡ: ಸಿದ್ದಾಪುರದಲ್ಲಿ ನಡೆದ ವಸಂತ್ ನಾಯ್ಕ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಚಿತ್ರಾ ಅಲಿಯಾಸ್ ಸುರೇಖಾಳ ನವನವೀನ ವೇಷಗಳು ಮತ್ತು ಆಕೆ ಯುವಕರನ್ನು ಬಲೆಗೆ ಬೀಳಿಸುತ್ತಿದ್ದ…
Read More »ಮಂಡ್ಯ: ಮಳವಳ್ಳಿ ತಾಲೂಕಿನ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ಸಂಭ್ರಮದ ಮದುವೆಯ ಮನೆಯು ಶೋಕ ಸಾಗರದಲ್ಲಿ ಮುಳುಗಿದೆ. ಮದುವೆಗೆ ಸಿದ್ಧತೆ ನಡೆಯುತ್ತಿದ್ದ ನಡುವೆಯೇ ತಾಯಿ ಮತ್ತು ಮಗಳು ನೇಣು…
Read More »ಬೆಂಗಳೂರು: ತಾಯಿ ಮತ್ತು ಮಗಳ ಸಂಬಂಧ ಸೋಶಿಯಲ್ ಮೀಡಿಯಾ ಮತ್ತು ಮೊಬೈಲ್ ವ್ಯಸನದಿಂದಾಗಿ ಬಿರುಕು ಬಿಟ್ಟಿರುವ ಘಟನೆ ಬೆಳಕಿಗೆ ಬಂದಿದೆ.ಓದುವ ನೆಪದಲ್ಲಿ ಪೋಷಕರಿಂದ ಮೊಬೈಲ್ ಪಡೆದ 22…
Read More »ಉತ್ತರ ಪ್ರದೇಶ: ಆನ್ಲೈನ್ ಗೇಮಿಂಗ್ ವ್ಯಸನವು ಎಂತಹ ಭೀಕರ ಪರಿಣಾಮ ಬೀರಬಹುದು ಎಂಬುದಕ್ಕೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ಪಬ್ಜಿ ಗೇಮ್ ಆಡುತ್ತಿದ್ದ…
Read More »ಜ್ಯೋತಿಷಿ ಕಮಲಾಕರ್ ಭಟ್ ಪ್ರಕರಣದಲ್ಲಿ ದಿನಕ್ಕೊಂದು ಸ್ಫೋಟಕ ತಿರುವುಗಳು ಸಿಗುತ್ತಿದ್ದು, ಸುಚಿತ್ರಾ ಎಂಬಾಕೆಯ ಹಿನ್ನೆಲೆ ಮತ್ತು ಆಕೆಯ ಹಣದ ದಾಹದ ಆಟ ಈಗ ಬಟಾಬಯಲಾಗುತ್ತಿದೆ. ಕಲಬುರಗಿಯ ಜಮೀನ್ದಾರನೊಬ್ಬನ…
Read More »ಹಾವು ತನ್ನ ಹಳೆಯ ಪೊರೆಯನ್ನು ಕಳಚಿ ಹೊಸ ರೂಪ ಪಡೆಯುವುದನ್ನು ನಾವೆಲ್ಲರೂ ಆಶ್ಚರ್ಯದಿಂದ ನೋಡುತ್ತೇವೆ. ಆದರೆ ನಂಬಲಾಗದ ಸತ್ಯವೆಂದರೆ ಮನುಷ್ಯರು ಕೂಡ ಹಾವಿನಂತೆಯೇ ನಿರಂತರವಾಗಿ ತಮ್ಮ ಚರ್ಮವನ್ನು…
Read More »ರಾಯಚೂರು: ಲಿಂಗಸುಗೂರಿನಲ್ಲಿ ವಿವಿಐಪಿಗಳ ಆಗಮನದ ವೇಳೆ ಜಿಲ್ಲಾಡಳಿತದ ಅಧಿಕಾರಿಗಳ ಎಡವಟ್ಟಿನಿಂದಾಗಿ ಭಾರಿ ಹೈಡ್ರಾಮಾ ಸೃಷ್ಟಿಯಾಗಿದೆ. ಎಂಎಲ್ಸಿ ಶರಣಗೌಡ ಬಯ್ಯಾಪೂರ ಅವರ ಪುತ್ರನ ಮದುವೆಗೆ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ…
Read More »ನಮ್ಮ ಮೆಟ್ರೋ ಟಿಕೆಟ್ ದರ ಪರಿಷ್ಕರಣೆ ವಿಚಾರವಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ಸಚಿವ ದಿನೇಶ್ ಗುಂಡೂರಾವ್ ಕಲಬುರಗಿಯಲ್ಲಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮೆಟ್ರೋ ದರ…
Read More »ಕೇಂದ್ರ ಬಜೆಟ್ ಟೀಕಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. 16 ಬಾರಿ ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ…
Read More »ತುಮಕೂರು : ಕುಣಿಗಲ್ ತಾಲೂಕಿನ ಎಸ್.ಎಲ್.ಎನ್ ಕನ್ವೇಷನ್ ಹಾಲ್ನಲ್ಲಿ ನಡೆಯುತ್ತಿದ್ದ ವಿವಾಹ ಸಮಾರಂಭವೊಂದು ತಾಳಿ ಕಟ್ಟುವ ಶುಭ ಮುಹೂರ್ತದಲ್ಲೇ ಅತ್ಯಂತ ಸಿನಿಮೀಯ ಮಾದರಿಯಲ್ಲಿ ನಿಂತು ಹೋಗಿದೆ .…
Read More »ಬಳ್ಳಾರಿ: ಡಿಐಜಿಪಿ ಹುದ್ದೆಯಿಂದ ವರ್ಗಾವಣೆಗೊಂಡಿರುವ ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ತಮ್ಮ ಉತ್ತರಾಧಿಕಾರಿಗೆ ಕಡತಗಳನ್ನು ಹಸ್ತಾಂತರಿಸದಂತೆ ಕೆಳಹಂತದ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.…
Read More »ಫೆಬ್ರವರಿ 8 ಅಂದರೆ ಪ್ರೇಮಿಗಳ ವಾರದ ಅತ್ಯಂತ ರೋಮಾಂಚಕ ಮತ್ತು ಮಹತ್ವದ ದಿನಗಳಲ್ಲಿ ಒಂದಾದ ‘ಪ್ರಪೋಸ್ ಡೇ’. ಸಂಬಂಧಗಳಲ್ಲಿ ಹೊಸ ಅಧ್ಯಾಯವನ್ನು ಬರೆಯಲು ಅಥವಾ ಮನದ ಮೂಲೆಯಲ್ಲಿ…
Read More »ಕನಕಪುರ ಶ್ರೀನಿವಾಸ್ ಅವರು ಇತ್ತೀಚೆಗೆ ನಡೆಸಿದ ಸುದ್ದಿಗೋಷ್ಠಿಯಲ್ಲಿ ಚಿತ್ರರಂಗದ ಪ್ರಮುಖರು ಹಾಗೂ ರಾಜಕೀಯ ಗಣ್ಯರ ವಿರುದ್ಧ ಅತ್ಯಂತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು ದೊಡ್ಡ ಮಟ್ಟದ ವಿವಾದಕ್ಕೆ ಕಾರಣವಾಗಿದೆ.…
Read More »ಹೈದರಾಬಾದ್ನ ಮೆಟ್ರೋಪಾಲಿಟನ್ ಆರ್ಚ್ಬಿಷಪ್ ಆಗಿರುವ ಕಾರ್ಡಿನಲ್ ಪೂಲಾ ಆಂಥೋನಿ ಅವರು ಭಾರತೀಯ ಕ್ಯಾಥೋಲಿಕ್ ಬಿಷಪ್ಗಳ ಸಮ್ಮೇಳನದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ಭಾರತೀಯ ಕ್ಯಾಥೋಲಿಕ್ ಸಮುದಾಯದ ಅತ್ಯುನ್ನತ…
Read More »ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ. ಪ್ರತ್ಯೇಕ ಪ್ರಕರಣಗಳಲ್ಲಿ…
Read More »ರಾಜ್ಯಸಭೆಯಲ್ಲಿ ತಮ್ಮ ಚೊಚ್ಚಲ ಭಾಷಣದ ಮೂಲಕ ಇಡೀ ದೇಶದ ಗಮನ ಸೆಳೆದ ಕೇರಳದ ಬಿಜೆಪಿ ಸಂಸದ ಸಿ. ಸದಾನಂದನ್ ಮಾಸ್ಟರ್ ಅವರ ಧೈರ್ಯ ಮತ್ತು ರಾಷ್ಟ್ರಪ್ರೇಮಕ್ಕೆ ಪ್ರಧಾನಿ…
Read More »ವಿಧಾನಸಭೆಯಲ್ಲಿ ಶಾಸಕರಾದ ಶಿವಲಿಂಗೇಗೌಡ ಹಾಗೂ ಶರಣು ಸಲಗಾರ ನಡುವೆ ನಡೆದ ಮಾತಿನ ಜಟಾಪಟಿ ಮತ್ತು ಗದ್ದಲದ ಕುರಿತು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳೂರಿನಲ್ಲಿ ಅಸಮಾಧಾನ…
Read More »ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ಮತ್ತು ವುಮೆನ್ಸ್ ಪ್ರೀಮಿಯರ್ ಲೀಗ್ ಚಾಂಪಿಯನ್ ಕ್ಯಾಪ್ಟನ್ ಸ್ಮೃತಿ ಮಂಧಾನ ಅವರ ವೈಯಕ್ತಿಕ ಜೀವನದ ಏರಿಳಿತಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ…
Read More »ಗೌರಿಬಿದನೂರು : ಸಹಪಾಠಿಯ ಪುಸ್ತಕದ ಪುಟ ಹರಿದನೆಂಬ ಸಣ್ಣ ಕಾರಣಕ್ಕಾಗಿ ಎಂಟನೇ ತರಗತಿ ವಿದ್ಯಾರ್ಥಿಯ ಮೇಲೆ ನಾಲ್ವರು ಶಿಕ್ಷಕರು ಅಮಾನವೀಯವಾಗಿ ಹಲ್ಲೆ ನಡೆಸಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.…
Read More »ಕನ್ನಡ ಚಿತ್ರರಂಗದ ನಟಿ ಮೇಘನಾ ರಾಜ್ ಅವರ ಎರಡನೇ ಮದುವೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಅವರ ತಂದೆ, ಹಿರಿಯ ನಟ ಸುಂದರ್ ರಾಜ್ ಅವರು…
Read More »2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಇಂದು ಫೆಬ್ರವರಿ 7 ರಂದು ಅತ್ಯಂತ ಅದ್ಧೂರಿಯಾಗಿ ಚಾಲನೆ ಪಡೆಯುತ್ತಿದೆ. ಮುಂಬೈನ ಐತಿಹಾಸಿಕ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ…
Read More »ಬೆಂಗಳೂರು : ಟ್ರಾಫಿಕ್ ದಟ್ಟಣೆಯ ನಡುವೆ ಬಿಎಂಟಿಸಿ ಬಸ್ಗಳು ಸಾರ್ವಜನಿಕರ ಪಾಲಿಗೆ ಸಂಚಕಾರವಾಗಿ ಪರಿಣಮಿಸುತ್ತಿದ್ದು, ಮತ್ತೊಂದು ಭೀಕರ ಅಪಘಾತಕ್ಕೆ ಯುವತಿಯೊಬ್ಬರು ಬಲಿಯಾಗಿದ್ದಾರೆ. ಟಿನ್ ಫ್ಯಾಕ್ಟರಿ ಬಳಿ ನಡೆದ…
Read More »ಅರಸೀಕೆರೆ: ಶಾಸಕ ಶಿವಲಿಂಗೇಗೌಡರು ವಿಧಾನಸಭೆಯಲ್ಲಿ ಆರ್ಎಸ್ಎಸ್ ಕುರಿತು ನೀಡಿದ್ದ ಹೇಳಿಕೆಗೆ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ತಮ್ಮದೇ ಶೈಲಿಯಲ್ಲಿ ತಿರುಗೇಟು ನೀಡಿದ್ದಾರೆ. ಸಂಘದ ಬಗ್ಗೆ ಸರಿಯಾದ…
Read More »ಕರ್ನಾಟಕ : ರಾಜಕೀಯ ಅಖಾಡದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಸಂಘರ್ಷವು ಈಗ ಹೊಸ ಸ್ವರೂಪ ಪಡೆದುಕೊಂಡಿದೆ. ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇತ್ತೀಚೆಗೆ…
Read More »ಮೈಸೂರು: ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ದೂರಿನ ಹಿನ್ನೆಲೆಯಲ್ಲಿ ಇಬ್ಬರು ಪ್ರಭಾವಿ ಅಧಿಕಾರಿಗಳಿಗೆ ಸೇರಿದ ಒಟ್ಟು ಏಳು ಸ್ಥಳಗಳ…
Read More »ಗಿಗ್ ಕಾರ್ಮಿಕರ ಹಿತರಕ್ಷಣೆ ಮತ್ತು ಕನಿಷ್ಠ ದರ ನಿಗದಿಗೆ ಆಗ್ರಹಿಸಿ ಫೆಬ್ರವರಿ 7 ರಂದು ದೇಶಾದ್ಯಂತ ಓಲಾ, ಉಬರ್ ಮತ್ತು ರಾಪಿಡೋ ಚಾಲಕರು ಬೃಹತ್ ಮುಷ್ಕರಕ್ಕೆ ಕರೆ…
Read More »ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿದ್ದ ಕಾರವಾರ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಮಹತ್ವದ ವೈದ್ಯಕೀಯ ಜಾಮೀನು…
Read More »ಅರಸೀಕೆರೆ: ಶಾಸಕ ಕೆ.ಎಂ. ಶಿವಲಿಂಗೇಗೌಡರು ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಶರಣು ಸಲಗರ ಅವರ ಪತ್ನಿಯ ಕುರಿತು ಆಡಿದ ಮಾತುಗಳು ಈಗ ರಾಜಕೀಯ ವಲಯದಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿವೆ.…
Read More »ತುಮಕೂರು: ಭ್ರಷ್ಟ ವ್ಯವಸ್ಥೆಯ ವಿರುದ್ಧ ರೈತರೊಬ್ಬರು ವಿಶಿಷ್ಟವಾಗಿ ಪ್ರತಿಭಟಿಸಿರುವ ಘಟನೆ ಈಗ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಲೋಕಾಯುಕ್ತರ ಆದೇಶವನ್ನೇ ಗಾಳಿಗೆ ತೂರಿದ ಅಧಿಕಾರಿಗಳ ನಡೆಗೆ ಆಕ್ರೋಶಗೊಂಡ ರೈತ…
Read More »ಉತ್ತರ ಪ್ರದೇಶ: ಮೈನ್ಪುರಿಯಲ್ಲಿ ವಿದ್ಯಾರ್ಥಿಯೊಬ್ಬನ ವಿಕೃತ ವರ್ತನೆಗೆ ಶಿಕ್ಷಕಿಯೊಬ್ಬರು ಬಲಿಯಾಗಿರುವ ಭೀಕರ ಘಟನೆ ನಡೆದಿದೆ. 12ನೇ ತರಗತಿ ವಿದ್ಯಾರ್ಥಿ ಅಖಂಡ್ ಪ್ರತಾಪ್ ಸಿಂಗ್, ತನ್ನ ಪ್ರೀತಿಯ ಪ್ರಸ್ತಾಪವನ್ನು…
Read More »ಬೆಂಗಳೂರು: ಹಲಸೂರು ಭಾಗದಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಇ-ಮೇಲ್ ಮೂಲಕ ಹುಸಿ ಬಾಂಬ್ ಬೆದರಿಕೆ ಬಂದಿದ್ದು, ನಗರದಲ್ಲಿ ಮತ್ತೊಮ್ಮೆ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಜನವರಿ 30ರಂದು ಈ…
Read More »ಬೆಂಗಳೂರು: ಜನತೆಗೆ ಒಂದರ ಮೇಲೊಂದು ಆರ್ಥಿಕ ಹೊಡೆತ ಬೀಳುತ್ತಿದೆ. ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯ ಬೆನ್ನಲ್ಲೇ, ಈಗ ಕಾವೇರಿ ನೀರಿನ ದರವೂ ಏರಿಕೆಯಾಗಲು ಕ್ಷಣಗಣನೆ ಆರಂಭವಾಗಿದೆ.…
Read More »ಬೆಂಗಳೂರು: ಹೆಬ್ಬಾಳ ಸಮೀಪದ ಭದ್ರಪ್ಪ ಲೇಔಟ್ ರಿಂಗ್ ರಸ್ತೆಯಲ್ಲಿ ಮುಂಜಾನೆ ಖಾಸಗಿ ಕಂಪನಿಯ ಬಸ್ವೊಂದು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಜಾಲಹಳ್ಳಿಯಿಂದ ದೇವನಹಳ್ಳಿ ಕಡೆಗೆ ಕಂಪನಿ ಉದ್ಯೋಗಿಗಳನ್ನು…
Read More »ಮೈಸೂರು: ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ಅಂತರಜಾತಿ ವಿವಾಹವಾದ ಕುಟುಂಬಕ್ಕೆ ನೆರವು ನೀಡಿದ ಕಾರಣಕ್ಕಾಗಿ ಎಲೆಕ್ಟ್ರಿಷಿಯನ್ ವೆಂಕಟೇಶ್ ನಾಯಕ್ ಎಂಬುವವರ ಮೇಲೆ ಹಲ್ಲೆ…
Read More »ಬಿಗ್ ಬಾಸ್ ಖ್ಯಾತಿಯ ರಜತ್ಗೆ ಮತ್ತೆ ಸಂಕಷ್ಟ ಎದುರಾಗಿದೆ. ಈ ಹಿಂದೆ ಮಚ್ಚು ಹಿಡಿದು ಫೋಟೋಶೂಟ್ ಮಾಡಿ ಜೈಲು ಪಾಲಾಗಿದ್ದ ಇವರು, ಈಗ ಮೈಸೂರಿನ ಪಾರಂಪರಿಕ ಕಟ್ಟಡವಾದ…
Read More »ಹೈಟೆಕ್ ‘ಸೈನಿಕ’ನ ಲಾಂಚಿಂಗ್ಗೆ ಕೌಂಟ್ಡೌನ್; ಅಪ್ಪನ ಹಾದಿಯಲ್ಲೇ ಧ್ಯಾನ್ ಯೋಗೀಶ್ವರ್ ಸವಾರಿ!ಸ್ಯಾಂಡಲ್ವುಡ್ಗೆ ಮತ್ತೊಬ್ಬ ಸ್ಟಾರ್ ವಾರಸುದಾರನ ಅದ್ಧೂರಿ ಎಂಟ್ರಿಯಾಗುತ್ತಿದೆ. ಕನ್ನಡ ಚಿತ್ರರಂಗದಲ್ಲಿ ‘ಸೈನಿಕ’ ಎಂದೇ ಜನಪ್ರಿಯರಾಗಿರುವ ನಟ…
Read More »ಮಾಜಿ ನೀಲಿ ಚಿತ್ರಗಳ ತಾರೆ ಮಿಯಾ ಖಲೀಫಾ ಹಾಗೂ ವಿಶ್ವಪ್ರಸಿದ್ಧ ಹಾಸ್ಯ ನಟ ‘ಮಿಸ್ಟರ್ ಬೀನ್’ ಖ್ಯಾತಿಯ ರೋವನ್ ಅಟ್ಕಿನ್ಸನ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಸೋಷಿಯಲ್…
Read More »ಕರಾವಳಿ: ಮೀನುಗಾರರ ದಶಕಗಳ ಕನಸಾದ ಬೋಟ್ ಆಂಬ್ಯುಲೆನ್ಸ್ ಯೋಜನೆಗೆ ಸರ್ಕಾರದಿಂದ ಭರವಸೆ ಸಿಕ್ಕಿದ್ದರೂ, ಅದು ಕಾರ್ಯರೂಪಕ್ಕೆ ಬರಲು ವಿಳಂಬವಾಗಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರದ ಯೋಜನೆಗೆ ಕಾಯುತ್ತಾ ಕಾಲಹರಣ…
Read More »ಮನುಷ್ಯನ ದೇಹದ ಅಂಗಾಂಗಗಳ ಸಾಮರ್ಥ್ಯದ ಬಗ್ಗೆ ನಾವು ತಿಳಿದುಕೊಂಡಿರುವುದು ಬಹಳ ಕಡಿಮೆ. ಸಾಮಾನ್ಯವಾಗಿ ನಮಗೆ ಕಣ್ಣಿನಿಂದ ಕೋಟ್ಯಂತರ ಬಣ್ಣಗಳನ್ನು ನೋಡಲು ಸಾಧ್ಯವಿದೆ ಎಂಬುದು ತಿಳಿದಿದೆ, ಆದರೆ ವಾಸನೆ…
Read More »ಉತ್ತರ ಕನ್ನಡ:ಸಿದ್ದಾಪುರದಲ್ಲಿ ನಡೆದ ವಸಂತ ನಾಯ್ಕ್ ಕೊಲೆ ಪ್ರಕರಣದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ವೇಳೆ ಸಾರ್ವಜನಿಕರ ಆಕ್ರೋಶ ಕಟ್ಟೆಯೊಡೆದಿದೆ. ಪೊಲೀಸರು ಆರೋಪಿಗಳನ್ನು ಜೀಪ್ನಲ್ಲಿ ಕರೆತರುತ್ತಿದ್ದಂತೆ ರೊಚ್ಚಿಗೆದ್ದ ಸ್ಥಳೀಯರು,…
Read More »ಉತ್ತರ ಪ್ರದೇಶ: ಗಾಜಿಯಾಬಾದ್ನಲ್ಲಿ ಆನ್ಲೈನ್ ಗೇಮಿಂಗ್ ವ್ಯಸನದಿಂದ ಮೂರು ಅಪ್ರಾಪ್ತ ಸಹೋದರಿಯರ ಜೀವ ಬಲಿ ಪಡೆದ ಘಟನೆ ನಡೆದಿದೆ. ಭಾರತ್ ಸಿಟಿ ಸೊಸೈಟಿಯ ಒಂಬತ್ತನೇ ಮಹಡಿಯಿಂದ ಹದಿನಾರರ…
Read More »ಉತ್ತರ ಕನ್ನಡ: ಸಿದ್ದಾಪುರದಲ್ಲಿ ನಡೆದ ವಸಂತ್ ನಾಯ್ಕ್ ಹತ್ಯೆ ಪ್ರಕರಣ ಈಗ ರಾಜಕೀಯವಾಗಿ ಭಾರಿ ಸಂಚಲನ ಮೂಡಿಸಿದೆ. ಜ್ಯೋತಿಷಿ ಕಮಲಾಕರ ಭಟ್ ಮತ್ತು ವಿವಾಹಿತ ಮಹಿಳೆ ಸುಚಿತ್ರಾ…
Read More »ಅಬಕಾರಿ ಇಲಾಖೆಯಲ್ಲಿ ಬರೋಬ್ಬರಿ 6,000 ಕೋಟಿ ರೂಪಾಯಿಗಳ ಕಿಕ್ ಬ್ಯಾಕ್ ನಡೆದಿದೆ ಎಂಬ ಗಂಭೀರ ಆರೋಪ ಕರ್ನಾಟಕ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದೆ. ಅಬಕಾರಿ ಸಚಿವ ಆರ್.ಬಿ.…
Read More »ಯಾದಗಿರಿ: ಗುರುಮಠಕಲ್ ತಾಲೂಕಿನ ಪುಟಪಾಕ್ ಗ್ರಾಮದಲ್ಲಿ ಸಾಮಾಜಿಕ ಜಾಲತಾಣದ ಪೋಸ್ಟ್ ವಿಚಾರವಾಗಿ ಆರಂಭವಾದ ಸಣ್ಣ ಕಿಡಿ, ತಾಯಿ ಮತ್ತು ಮಗನ ಮೇಲೆ ಹಲ್ಲೆ ಹಾಗೂ ಗ್ರಾಮಸ್ಥರ ತೀವ್ರ…
Read More »ಉತ್ತರ ಕನ್ನಡ: ಸಿದ್ದಾಪುರದಲ್ಲಿ ನಡೆದ ವಸಂತ್ ನಾಯ್ಕ್ ಹತ್ಯೆ ಪ್ರಕರಣ ಕೇವಲ ಕ್ರಿಮಿನಲ್ ಕೇಸ್ ಆಗಿ ಉಳಿಯದೆ, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಮತ್ತು ಪರಿಹಾರಕ್ಕಾಗಿ ಒತ್ತಾಯಿಸಿ ಬೃಹತ್…
Read More »ಕರ್ನಾಟಕದ ನಾಲ್ಕು ರಸ್ತೆ ಸಾರಿಗೆ ನಿಗಮಗಳ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ವಿರುದ್ಧ ಮತ್ತೊಮ್ಮೆ ರಣಕಹಳೆ ಮೊಳಗಿಸಿದ್ದಾರೆ. ಈ ಬಾರಿ ಹೋರಾಟಕ್ಕೆ ನಿರ್ದಿಷ್ಟ ದಿನಾಂಕ…
Read More »ಬೆಂಗಳೂರು :ಪೋಷಕರು ಟ್ಯೂಷನ್ಗೆ ಹೋಗುವಂತೆ ಬೈದಿದ್ದಕ್ಕೆ ಬೇಸತ್ತು ಬೆಂಗಳೂರಿನ ಹದಿಹರೆಯದ ಅಕ್ಕ ಮತ್ತು ತಮ್ಮ ಮನೆ ಬಿಟ್ಟು ಹೋಗಿ ರಾಜ್ಯದಾದ್ಯಂತ ಸುತ್ತಾಡಿದ ಆಘಾತಕಾರಿ ಘಟನೆ ಈಗ ಎಲ್ಲರ…
Read More »ಕರ್ನಾಟಕದ ರಾಜಕೀಯ ವಲಯದಲ್ಲಿ ಅಬಕಾರಿ ಇಲಾಖೆಯ ಹಗರಣ ಈಗ ದೊಡ್ಡ ಸಂಚಲನ ಮೂಡಿಸಿದೆ. ಅಬಕಾರಿ ಸಚಿವ ಆರ್.ಬಿ. ತಿಮ್ಮಾಪೂರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್…
Read More »ಸಾವೆಂದರೆ ಎಲ್ಲದರ ಅಂತ್ಯ ಎಂದು ನಾವು ಭಾವಿಸುತ್ತೇವೆ. ವೈದ್ಯಕೀಯ ಲೋಕದಲ್ಲಿ ಹೃದಯ ಬಡಿತ ನಿಂತ ತಕ್ಷಣ ವ್ಯಕ್ತಿಯನ್ನು ‘ಮೃತ’ ಎಂದು ಘೋಷಿಸಲಾಗುತ್ತದೆ. ಆದರೆ, ಇತ್ತೀಚಿನ ವೈಜ್ಞಾನಿಕ ಸಂಶೋಧನೆಗಳು…
Read More »ಸಮುದ್ರದ ಅಗಾಧ ನೀಲಿ ನೀರಿನ ಅಡಿಯಲ್ಲಿ ಕೇವಲ ಜಲಚರಗಳಷ್ಟೇ ಅಲ್ಲ, ಮನುಷ್ಯನ ಕಲ್ಪನೆಗೂ ಮೀರಿದ ಬೃಹತ್ ಪ್ರಮಾಣದ ಚಿನ್ನದ ನಿಧಿ ಅಡಗಿದೆ. ವಿಜ್ಞಾನಿಗಳ ಅಂದಾಜಿನ ಪ್ರಕಾರ, ಜಗತ್ತಿನಾದ್ಯಂತ…
Read More »ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಇಂದು ‘ಪೆನ್-ಡ್ರೈವ್’ ಬಾಂಬ್ ಸಿಡಿಸುವ ಮೂಲಕ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಗಂಭೀರ ಆರೋಪ…
Read More »ಗುತ್ತಿಗೆದಾರರ ಸಂಘದಲ್ಲಿ ನಡೆದಿದೆ ಎನ್ನಲಾದ ಕಮಿಷನ್ ದಂಧೆಯ ಪ್ರಕರಣವೊಂದು ಈಗ ದೊಡ್ಡ ತಿರುವು ಪಡೆದುಕೊಂಡಿದೆ. ಸಣ್ಣ ಗುತ್ತಿಗೆದಾರರಿಂದಲೇ ಕಮಿಷನ್ ಕೇಳಿದ ಆರೋಪದ ಹಿನ್ನೆಲೆಯಲ್ಲಿ, ರಾಜ್ಯ ಗುತ್ತಿಗೆದಾರರ ಸಂಘದ…
Read More »ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಇಂದಿನಿಂದ ಆರಂಭವಾಗಿರುವ ಐತಿಹಾಸಿಕ ಮಾರಿಕಾಂಬಾ ದೇವಿ ಜಾತ್ರೆಯ ಸಂದರ್ಭದಲ್ಲಿ ದೇವಿಯ ದರ್ಶನಕ್ಕೆ ತೆರಳಿದ್ದ ರಾಜ್ಯ ರಾಜಕಾರಣದ ಹಿರಿಯ ಮುತ್ಸದ್ದಿ ಹಾಗೂ ಮಾಜಿ ಸ್ಪೀಕರ್…
Read More »ಉತ್ತರ ಕನ್ನಡ : ಸಿದ್ದಾಪುರದಲ್ಲಿ ನಡೆದ ಭೀಕರ ಕೊಲೆ ಪ್ರಕರಣವೊಂದು ಈಗ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಅವರು ಮಹಿಳೆಯೊಬ್ಬರ ಜೊತೆ ಹೊಂದಿದ್ದ…
Read More »ಕಮೋಡ್ ಟು ಕಾಂಡೋಮ್’ ಎಂಬ ವಿವಾದಾತ್ಮಕ ಹೇಳಿಕೆ ನೀಡಿ ಸ್ಯಾಂಡಲ್ವುಡ್ ನಿರ್ಮಾಪಕರ ಕೆಂಗಣ್ಣಿಗೆ ಗುರಿಯಾಗಿದ್ದ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಈಗ ತಮ್ಮ ಮಾತಿನಿಂದ ಯು-ಟರ್ನ್ ಹೊಡೆದಿದ್ದಾರೆ. ಈ…
Read More »ಬೆಂಗಳೂರು:ಅಂಜನಾಪುರ ನಿವಾಸಿಗಳಲ್ಲಿ ಚಿರತೆ ಭೀತಿ ಎದುರಾಗಿದೆ. ಅಂಜನಾಪುರ 7ನೇ ಬ್ಲಾಕ್ ವ್ಯಾಪ್ತಿಯಲ್ಲಿ ಚಿರತೆಯೊಂದು ಸಂಚರಿಸುತ್ತಿರುವುದು ದೃಢಪಟ್ಟಿದ್ದು, ಸ್ಥಳೀಯರು ಆತಂಕ ವ್ಯಕ್ತಪಡಿಸಿದ್ದಾರೆ. ಮಧ್ಯರಾತ್ರಿ ಸುಮಾರು 2 ಗಂಟೆಯ ಸಮಯದಲ್ಲಿ…
Read More »ಕೊಪ್ಪಳ ಜಿಲ್ಲೆಯ ಹನಮಸಾಗರ ಪೊಲೀಸ್ ಠಾಣೆಯ ಪೇದೆಯೊಬ್ಬರು ಹಾಕಿರುವ ವಾಟ್ಸಾಪ್ ಸ್ಟೇಟಸ್ ಈಗ ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಕಾರಣವಾಗಿದೆ. ‘ಪೊಲೀಸ್…
Read More »ಮಹಾರಾಷ್ಟ್ರ:ಅಧಿಕಾರ ಮತ್ತು ಚುನಾವಣಾ ಆಕಾಂಕ್ಷೆ ಮನುಷ್ಯನನ್ನು ಎಷ್ಟು ಕ್ರೂರಿಯನ್ನಾಗಿಸಬಹುದು ಎಂಬುದಕ್ಕೆ ಮಹಾರಾಷ್ಟ್ರದ ಈ ಘಟನೆ ಉದಾಹರಣೆಯಾಗಿದೆ. ಕೇವಲ ಚುನಾವಣೆಗೆ ಸ್ಪರ್ಧಿಸುವ ದುರಾಸೆಯಿಂದ ಹೆತ್ತ ತಂದೆಯೇ ತನ್ನ ಮಗಳನ್ನು…
Read More »ಬಾಂಗ್ಲಾದೇಶದ ಸೆರೆಯಲ್ಲಿದ್ದ ಆಂಧ್ರಪ್ರದೇಶದ 9 ಮೀನುಗಾರರು ಬರೋಬ್ಬರಿ ಮೂರು ತಿಂಗಳ ನಂತರ ಸುರಕ್ಷಿತವಾಗಿ ಸ್ವದೇಶಕ್ಕೆ ಮರಳಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರಂತರ ರಾಜತಾಂತ್ರಿಕ ಪ್ರಯತ್ನಗಳ ಫಲವಾಗಿ…
Read More »ಬಿಗ್ ಬಾಸ್ ಖ್ಯಾತಿಯ ಹಾಸ್ಯ ನಟ ಗಿಲ್ಲಿ ನಟ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಸರ್ಕಾರಿ ಶಾಲೆ H8’ ಈಗ ಬಿಡುಗಡೆಗೆ ಸಜ್ಜಾಗಿದೆ. ಈ ಚಿತ್ರವು ಫೆಬ್ರವರಿ 6ರಂದು…
Read More »ಲೋಕಸಭೆಯ ಬಜೆಟ್ ಅಧಿವೇಶನದ ಸಂದರ್ಭದಲ್ಲಿ ನಡೆದ ಈ ಹೈ-ಡ್ರಾಮಾ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ರಾಹುಲ್ ಗಾಂಧಿ ಭಾಷಣಕ್ಕೆ ಬಿಜೆಪಿ ಸಂಸದರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.…
Read More »ಕರ್ನಾಟಕ: ಹೆಮ್ಮೆಯ ಅರಣ್ಯ ಪ್ರದೇಶಗಳಾದ ಬಂಡೀಪುರ ಮತ್ತು ನಾಗರಹೊಳೆ ಭಾರತದ ಮೊದಲ ಅಂತರರಾಷ್ಟ್ರೀಯ ಬೆಕ್ಕಿನ ಜಾತಿಯ ಪ್ರಾಣಿಗಳ ಶೃಂಗಸಭೆ ಆಯೋಜನೆಗೆ ಸಿದ್ಧತೆ ನಡೆದಿದೆ. ಕೇಂದ್ರ ಹಣಕಾಸು ಸಚಿವೆ…
Read More »ಫೆಬ್ರುವರಿ 2ರ ಸೋಮವಾರದಂದು ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ ಕಂಡುಬಂದಿದೆ. ಕಳೆದ ವಾರದಿಂದ ಆರಂಭವಾದ ಕುಸಿತ ಈ ವಾರವೂ ಮುಂದುವರಿದಿದ್ದು, ಚಿನ್ನದ ಬೆಲೆ ಪ್ರತಿ…
Read More »ತಮಿಳುನಾಡು: ಕಡಲೂರಿನಲ್ಲಿ ಮನುಷ್ಯತ್ವವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ಅಕ್ರಮ ಸಂಬಂಧವನ್ನು ಪ್ರಶ್ನಿಸಿದ ಮಾವನ ಮೇಲೆ ಸೊಸೆಯೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ದಾರುಣ ಕೃತ್ಯ ಬೆಳಕಿಗೆ ಬಂದಿದೆ.…
Read More »ಬೆಂಗಳೂರು : ಹೆಬ್ಬಾಳ ಸಮೀಪದ ಆರ್.ಟಿ. ನಗರದಲ್ಲಿ ಗಾಳಿಪಟದ ದಾರದಿಂದ ವ್ಯಕ್ತಿಯೊಬ್ಬ ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ . ಬಿಬಿಎಂಪಿ ವ್ಯಾಪ್ತಿಯಲ್ಲಿ ಕಸದ ಆಟೋ ಚಾಲಕನಾಗಿ ಕೆಲಸ…
Read More »ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಿರೇಮುಚ್ಚಳಗುಡ್ಡ ಗ್ರಾಮದಲ್ಲಿ ಮನುಕುಲವೇ ತಲೆತಗ್ಗಿಸುವಂತಹ ಭೀಕರ ದುರಂತವೊಂದು ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನಲೆ ಅತ್ತೆಯ ಕಿರುಕುಳದಿಂದ ಮನನೊಂದ ಗೃಹಿಣಿ ರೂಪಾ ಹನುಮಂತಗೌಡರ…
Read More »ಕೇಂದ್ರ ಬಜೆಟ್ 2026-27ರಲ್ಲಿ ಕರ್ನಾಟಕಕ್ಕೆ ಬಹುದೊಡ್ಡ ಅನ್ಯಾಯವಾಗಿದೆ ಎಂದು ಸಚಿವ ಎಂ.ಬಿ. ಪಾಟೀಲ್ ಅವರು ಕೇಂದ್ರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,…
Read More »ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿ.ಜೆ. ರಾಯ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ಅವರು ಸಾವಿಗೂ ಮುನ್ನ ವಿವರವಾದ ಡೆತ್ ನೋಟ್ ಬರೆದಿಟ್ಟಿರುವುದು…
Read More »ಭಾರತದ ರಕ್ಷಣಾ ವಲಯವನ್ನು ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಈ ಬಾರಿಯ ಬಜೆಟ್ನಲ್ಲಿ ಐತಿಹಾಸಿಕ ತೀರ್ಮಾನಗಳನ್ನು ತೆಗೆದುಕೊಳ್ಳಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಕ್ಷಣಾ ಬಜೆಟ್…
Read More »ತೆಲುಗು ಚಿತ್ರರಂಗದ ಮೆಗಾ ಪವರ್ ಸ್ಟಾರ್ ರಾಮ್ಚರಣ್ ಮತ್ತು ಉಪಾಸನಾ ದಂಪತಿಯ ಬಾಳಲ್ಲಿ ಸಂಭ್ರಮದ ಕ್ಷಣಗಳು ಬಂದಿವೆ. ಮದುವೆಯಾದ ಅನೇಕ ವರ್ಷಗಳ ನಂತರ ಎರಡು ವರ್ಷಗಳ ಹಿಂದೆ…
Read More »ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2026-27ನೇ ಸಾಲಿನ ಬಜೆಟ್ನಲ್ಲಿ ಕೃಷಿ ವಲಯವನ್ನು ಡಿಜಿಟಲೀಕರಣಗೊಳಿಸಲು ಮತ್ತು ರೈತರ ಆದಾಯವನ್ನು ಹೆಚ್ಚಿಸಲು ‘ಭಾರತ್ ವಿಸ್ತಾರ್’ಎಂಬ ಕ್ರಾಂತಿಕಾರಿ AI…
Read More »ಗೋವಾದಿಂದ ಮಹಾರಾಷ್ಟ್ರಕ್ಕೆ ಕ್ಯಾಂಟರ್ ವಾಹನದಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಪ್ರಕರಣವನ್ನು ಬೆಳಗಾವಿಯ ಮಾಳಮಾರುತಿ ಠಾಣೆಯ ಪೊಲೀಸರು ಭೇದಿಸಿದ್ದಾರೆ. ಸಿಪಿಐ ಬಿ.ಆರ್. ಗಡ್ಡೇಕರ್ ನೇತೃತ್ವದ ತಂಡವು ಬೆಳಗಾವಿಯ ಶ್ರೀನಗರದ…
Read More »ಕೇಂದ್ರ ಬಜೆಟ್ ಮಂಡನೆ ಆರಂಭಕ್ಕೂ ಮುನ್ನವೇ ಆಭರಣ ಪ್ರಿಯರಿಗೆ ಮತ್ತು ಹೂಡಿಕೆದಾರರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಕಂಡುಬಂದಿದೆ. ಕಳೆದ ಹಲವು…
Read More »ಬೆಂಗಳೂರು: ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರ್ಕಾರದಿಂದ ಹೈ-ಪವರ್ ಟೀಮ್ ರಚನೆಯಾಗಿದ್ದು ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರ…
Read More »ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರ ನಿಗೂಢ ಸಾವು ಈಗ ಕೇವಲ ಉದ್ಯಮ ಲೋಕಕ್ಕಷ್ಟೇ ಸೀಮಿತವಾಗಿಲ್ಲ, ಬದಲಾಗಿ ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಗಿದೆ. ಈ ಸಾವಿನ…
Read More »ಮಾಘ ಹುಣ್ಣಿಮೆ ಹಿಂದೂ ಧರ್ಮದಲ್ಲಿ ಅತ್ಯಂತ ಶುಭ ದಿನವೆಂದು ಪರಿಗಣಿಸಿ ಆಚರಿಸಲಾಗುತ್ತದೆ. ಆ ದಿನ ಪವಿತ್ರ ನದಿಗಳಲ್ಲಿ ಸ್ನಾನ ಮಾಡುವುದರಿಂದ , ದಾನ ನೀಡುವುದು ಮತ್ತು ಪೂಜೆ…
Read More »ಬೆಂಗಳೂರು: ಅಂತಾರಾಷ್ಟ್ರೀಯ ಫಿಲ್ಮ್ ಫೆಸ್ಟಿವಲ್ ಆರಂಭವಾಗಿದೆ, ಆದರೆ ಈ ವರ್ಷ ಪ್ಯಾಲೆಸ್ತೈನ್ ದೇಶದ ಜನರ ಸಂಕಷ್ಟದ ಕಥೆಗಳನ್ನು ಹೇಳುವ ಸಿನಿಮಾಗಳಿಗೆ ತಡೆ ನೀಡಲಾಗಿದೆ. ಕೇಂದ್ರ ಮಾಹಿತಿ ಮತ್ತು…
Read More »ಆಹಾರ ಪ್ರಿಯರಿಗೆ ಒಂದಾದ ಮೇಲೊಂದು ಶಾಕ್ ಎದುರಾಗುತ್ತಲೇ ಇವೆ.. ಇಡ್ಲಿ ಆಯ್ತು, ಕಲ್ಲಂಗಡಿ ಆಯ್ತು ಈಗ ಮತ್ತೊಂದು ಪದಾರ್ಥದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ..ಇತ್ತೀಚೆಗೆ ಆಹಾರ ಇಲಾಖೆ ಕಳಪೆ…
Read More »ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಕೇಸ್ ಕನ್ನಡಿಗರು ಅಂದುಕೊಳ್ಳುವಷ್ಟು ಸುಲಭವಾಗಿಲ್ಲ. ಈ ಬಗ್ಗೆ ಸದನದಲ್ಲಿ ಚರ್ಚೆಗೆ ಬಂದಾಗ ಉತ್ತರ ನೀಡಿದ ಗೃಹಸಚಿವ ಜಿ.ಪರಮೇಶ್ವರ್ ರನ್ಯಾರಾವ್…
Read More »





















































































































































