freedomtvlive.com

Top News

ದರ್ಶನ್​ಗೆ ರಾಜಾತಿಥ್ಯ: ಕೊಲೆ ಆರೋಪಿ ದರ್ಶನ್ ಹೊಸ ಜೈಲಿಗೆ ಶಿಫ್ಟ್

ಜೈಲಿನಲ್ಲಿ ದರ್ಶನ್​ಗೆ ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ಕೊಲೆ ಆರೋಪ ಹೊತ್ತಿರುವ ಕನ್ನಡ ನಟ ದರ್ಶನ್ ತೂಗುದೀಪ ಅವರನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಗುರುವಾರ ಬೆಳಗ್ಗೆ ಬಳ್ಳಾರಿ…

Read More »
Top News

ಕನ್ನಡದಲ್ಲಿ ಮಾತನಾಡಿ, ಸ್ಕ್ಯಾಮ್‌ಗಳಿಂದ ಪಾರಾಗಿ-ಪೊಲೀಸ್​ರ ವಿಡಿಯೋ ವೈರಲ್

ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಮ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇವೆ. ನಿಮಗೂ ಯಾರಾದ್ರೂ ಹೀಗೆ ಸ್ಕ್ಯಾಮರ್ಸ್​ಗಳು ಕರೆ ಮಾಡಿದ್ದಾರೆ. ಹಿಂದಿ, ಇಂಗ್ಲೀಷ್ ಭಾಷೆಯಲ್ಲಿ ಮಾತನಾಡುವ ಬದಲು…

Read More »
Top News

ದರ್ಶನ್‌ರನ್ನು ಭೇಟಿ ಮಾಡಿದ್ದಕ್ಕೆ ಮತ್ತೆ ಎಸಿಪಿ ಕಚೇರಿಗೆ ಹಾಜರಾದ ಚಿಕ್ಕಣ್ಣ

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧ ನಟ ಚಿಕ್ಕಣ್ಣ ಇಂದು ಬಸವೇಶ್ವರನಗರದಲ್ಲಿರುವ ಎಸಿಪಿ ಕಚೇರಿಗೆ ಎರಡನೇ ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಆರೋಪಿ ದರ್ಶನ್ ಭೇಟಿಗೆ ಪರಪ್ಪನ ಅಗ್ರಹಾರ ಜೈಲಿಗೆ…

Read More »
Top News

ಚನ್ನಪಟ್ಟಣ ಟಿಕೆಟ್ ವಿಚಾರವಾಗಿ ದೆಲ್ಲಿ ತಲುಪಿದ್ದ ಬಿಜೆಪಿ ನಿಯೋಗ

ಬೆಂಗಳೂರು:ವಿಪಕ್ಷ ನಾಯಕ ಅರ್,ಅಶೋಕ ನೇತೃತ್ವದ ಬಿಜಿಪಿ ನಿಯೋಗ ಬುಧವಾರ ದಿಲ್ಲಿಗೆ ತಲುಪಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರವೂ ಸೇರಿದಂತೆ ಪಕ್ಷದ ಆಂತರಿಕ ವಿದ್ಯಮಾನಗಳ ಬಗ್ಗೆ ವರಿಷ್ಠರ…

Read More »
Freedom TV

ಧರ್ಮನ ವಿಡಿಯೋ ಕಾಲ್​ನಿಂದ ದರ್ಶನ್ ಲಾಕ್

ಬೆಂಗಳೂರು: ಜೈಲಿನಲ್ಲಿ ವಿಡಿಯೋ ಕಾಲ್ ಮಾಡಿ ಮಾತಡಿದ್ದ ದರ್ಶನ್, ಧರ್ಮ ಹಾಗೂ ಸತ್ಯನನ್ನ ಪರಪ್ಪನ ಅಗ್ರಹಾರ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ದರ್ಶನ್ ನಗಗೆ ಗೊತ್ತಿಲ್ಲದೆ…

Read More »
Top News

ಕೊರಿಯೋಗ್ರಾಫರ್ ನವ್ಯಾಶ್ರೀಯನ್ನು ಬಲಿ ತೆಗೆದುಕೊಂಡ ರೀಲ್ಸ್..!

ಬೆಂಗಳೂರು: ಜೀವನಪೂರ್ತಿ ಕಷ್ಟ ಸುಖಗಳಲ್ಲಿ ಜೊತೆಯಾಗಿರುತ್ತೇನೆ ಎಂದು ಪ್ರೀತಿಸಿ ಮದುವೆಯಾದ ಸುರಸುಂದರಾಂಗಿ ಹೆಂಡತಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ ಆಕೆಯ ಗಂಡನೇ ಭೀಕರವಾಗಿ ಚಿತ್ರಹಿಂಸೆ ಕೊಟ್ಟು ಕೊಲೆ…

Read More »
Top News

ಸಿಎಂ-ತಿಮ್ಮಾಪುರ್ ಅಬಕಾರಿ ವಿಚಾರವಾಗಿ ಜಟಾಪಟಿ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ವರ್ಗಾವಣೆ ತಡೆ ವಿಚಾರವಾಗಿ ಸಿಎಂ‌ ಸಿದ್ದರಾಮಯ್ಯ-ಸಚಿವ ಆರ್​.ಬಿ.ತಿಮ್ಮಾಪುರ  ನಡುವೆ ಜಟಾಪಟಿ ನಡೆದಿದೆ. ಅಬಕಾರಿ ಇಲಾಖೆ ವರ್ಗಾವಣೆ ವಿಚಾರದಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪದ ಕೇಳಿ…

Read More »
Top News

ಸಿನಿಮೀಯ ಮಾದರಿಯಲ್ಲಿ ನಗರಸಭೆ ಗದ್ದುಗೆ ಏರಿದೆ-ಜೆಡಿಎಸ್-ಬಿಜೆಪಿ

ಮಂಡ್ಯ: ನಗರಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಎದುರಾಗಿ ಕೊನೆಗೆ ಸಿನಿಮೀಯ ಮಾದರಿಯಲ್ಲಿ ಜೆಡಿಎಸ್-ಬಿಜೆಪಿ ಮಂಡ್ಯ ನಗರಸಭೆ ಗದ್ದುಗೆ ಏರಿದೆ. ಹಳ್ಳಿ ಎಲೆಕ್ಷನ್…

Read More »
Freedom TV

ಪರಪ್ಪನ ಅಗ್ರಹಾರ ಜೈಲ​ಲ್ಲ, ಇದು ದುಡ್ಡಿನ ಖಜಾನೆ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲೂ ದುಡ್ಡಿದ್ದವರದ್ದೇ ದುನಿಯಾ ಎನ್ನುವಂತಿದೆ. ಇಲ್ಲಿ ದರ್ಶನ್​ ಮಾತ್ರವಲ್ಲ ಪ್ರತಿ ಕೈದಿಗಳಿಗೂ ಸಿಗುತ್ತಂತೆ ಸವಲತ್ತು. ಬೇಕಾದ್ರೆ ಸಾವಿರಾರು ರೂಪಾಯಿ ದುಡ್ಡು ಕೊಡಬೇಕಂತೆ. ಬಿಸಿ…

Read More »
Top News

ಭ್ರಷ್ಟಾಚಾರ ಪ್ರಕರಣಗಳಲ್ಲಿ ಬಂಧಿತರಾಗಿದ್ದ ಬಿಆರ್‌ಎಸ್‌ ನಾಯಕಿ ಕವಿತಾಗೆ-ಸುಪ್ರೀಂ’ ಜಾಮೀನು

ನವದೆಹಲಿ: ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಮತ್ತು ಭ್ರಷ್ಟಾಚಾರ ಪ್ರಕರಣಗಳಲ್ಲಿ ಬಂಧಿತರಾಗಿದ್ದ ಬಿಆರ್‌ಎಸ್ ನಾಯಕಿ ಕೆ.ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು…

Read More »
Freedom TV

ದಾಸ ಮುಂದಿನ ವಾಸ ಹಿಂಡಲಗಾನಾ?

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರೋ ನಟ ದರ್ಶನ್‌ನ ಕೈದಿಗಳ ರೌಡಿಗಳ ಜೊತೆ ಬಿಂದಾಸ್ ಆಗಿ ಪಾರ್ಟಿ ಮಾಡ್ತಿರೋ ಫೋಟೋಈಗ ವೈರಲ್ ಆಗಿದ್ದು,…

Read More »
Top News

ಬೆಂಗಳೂರು ಗತವೈಭವ ನೆನೆದ ಪಿ.ಮಣಿವಣ್ಣನ್‌ ಟ್ವೀಟ್‌ ಗೆ ನೆಟ್ಟಿಗರು ಫಿದಾ.!

ಬೆಂಗಳೂರು: ರಾಜ್ಯದ ಹಿರಿಯ ಐಎಎಸ್‌ ಅಧಿಕಾರಿ ಪಿ.ಮಣಿವಣ್ಣನ್‌ ಅವರು 90 ರ ದಶಕದ ಬೆಂಗಳೂರು ನಗರದ ವಾತಾವರಣದಲ್ಲಿ ಜನರ ಜೀವನ ಶೈಲಿಯನ್ನು ನೆನಪಿಸಿಕೊಂಡು ಟ್ವೀಟರ್ ನಲ್ಲಿ ಪೋಸ್ಟ್‌…

Read More »
Top News

ಯೂಟ್ಯೂಬರ್ ಸವುಕ್ಕು ಶಂಕರ್‌ ಹಿಂದೆ ಬಿದ್ದಿದ್ದೀರಿ- ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಕಿಡಿ

ದೆಹಲಿ: ತಮಿಳುನಾಡು ಗೂಂಡಾ ಕಾಯಿದೆ- 1982ರ ಅಡಿ ಯೂಟ್ಯೂಬರ್‌ ಸವುಕ್ಕು ಶಂಕರ್‌ ಅವರನ್ನು ಬಂಧಿಸಿದ್ದ ರಾಜ್ಯ ಸರ್ಕಾರವನ್ನು ಸುಪ್ರೀಂ ಕೋರ್ಟ್‌ ಸೋಮವಾರ ತರಾಟೆಗೆ ತೆಗೆದುಕೊಂಡಿದೆ. ತನ್ನ ವಿರುದ್ಧ…

Read More »
Top News

ಗಂಟೆಯೊಳಗೆ 17 ಜನಕ್ಕೆ ಕಚ್ಚಿದ ನಾಯಿ: ವಿಡಿಯೋ ವೈರಲ್

ಗೋರಖ್ ಪುರ: ಉತ್ತರಪ್ರದೇಶದ ಗೋರಖ್ ಪುರದಲ್ಲಿ ಬೀದಿನಾಯಿಯೊಂದು ಸಿಕ್ಕ ಸಿಕ್ಕವರಿಗೆ ಕಚ್ಚಿ ಭೀತಿ ಮೂಡಿಸಿದೆ. ಒಂದು ಗಂಟೆಯೊಳಗೆ ಬರೋಬ್ಬರಿ 17 ಮಂದಿಗೆ ಕಚ್ಚಿ ಅಟ್ಟಹಾಸ ಮೆರೆದಿದೆ. ಆಗಸ್ಟ್…

Read More »
Freedom TV

ಹಣ ವರ್ಗಾವಣೆಯ ಪ್ರಕರಣಗಳ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ-ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ

ಬಾಗಲಕೋಟೆ: ಜಿಲ್ಲೆಯ ವಿವಿಧ ಸರಕಾರಿ ಇಲಾಖೆಗಳಲ್ಲಿ ನಡೆದ ಅಕ್ರಮ ಹಣ ವರ್ಗಾವಣೆಯ ಐದು ಪ್ರಕರಣಗಳ ತನಿಖೆಯನ್ನು ಸಿಐಡಿಗೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ…

Read More »
Top News

ಜಲಮಂಡಳಿಯ ಮಳೆನೀರು ಕೊಯ್ಲು ಜಾಗೃತಿ ಹಾಗೂ ಕಾವೇರಿ ನೀರಿನ ಸಂಪರ್ಕ ಅಭಿಯಾನಕ್ಕೆ ಚಾಲನೆ-ಡಿಸಿಎಂ ಶಿವಕುಮಾರ್‌

ಬೆಂಗಳೂರು: ಬೆಂಗಳೂರು ನಗರದಲ್ಲಿ ನೀರಿನ ಸಮಸ್ಯೆಯ ಪರಿಹಾರಕ್ಕೆ ಮಳೆನೀರು ಕೊಯ್ಲು ಪದ್ದತಿಯ ಸಮರ್ಪಕ ಅಳವಡಿಕೆ ಬಹಳ ಪ್ರಾಮುಖ್ಯವಾಗಿದೆ. ಈ ಬಗ್ಗೆ ಜನರಲ್ಲಿ ಇನ್ನಷ್ಟು ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು…

Read More »
Freedom TV

ದಸರಾ ಗಜಪಡೆಗೆ ಚಾಲನೆ

ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಇಂದು ವಿದ್ಯುಕ್ತ ಚಾಲನೆ ದೊರೆತಿದೆ. ನಾಗರಹೊಳೆ ಹೆಬ್ಬಾಗಿಲು ವೀರನ ಹೊಸಹಳ್ಳಿಯಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಮೊದಲ ತಂಡದ ಆನೆಗಳಿಗೆ ಪೂಜೆ ಸಲ್ಲಿಸಿ…

Read More »
Top News

ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ-ಡಿಕೆಶಿ

ಕೊಪ್ಪಳ: ಟಿ ಬಿ ಡ್ಯಾಂ 19 ನೇ ಕ್ರಸ್ಟ್ ಗೇಟ್ ಕಿತ್ತುಹೋಗಿದ್ದು, ಇದನ್ನು ವಿರೋಧ ಪಕ್ಷದವರು ರಾಜಕೀಯ ಮಾಡಲು ಆರಂಭಿಸಿದ್ರು ಅವರ ಟೀಕೆಗಳು ಸತ್ತು ಹೋಗುತ್ತವೆ, ನಮ್ಮ…

Read More »
Top News

ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ- IMD ಸೂಚನೆ

ಬೆಂಗಳೂರು: ಮುಂದಿನ ಮೂರು ಗಂಟೆಯಲ್ಲಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಿಂಚಿನ ಜೊತೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಬೆಳಗ್ಗೆ 7 ಗಂಟೆಗೆ ಬಿಡುಗಡೆ…

Read More »
Top News

ಮಂತ್ರಾಲಯದಲ್ಲಿ ಭಾರೀ ಮಳೆ ಮಠದ ಪ್ರಾಂಗಣದಲ್ಲೇ ಮಲಗಿದ ಭಕ್ತರು

ರಾಯಚೂರು: ಮಂತ್ರಾಲಯದಲ್ಲಿ ಬೆಳಗಿನ ಜಾವ 2 ಗಂಟೆಯಿಂದ ಜೋರು ಮಳೆ ಸುರಿದಿದ್ದು, ರಾತ್ರಿ ಮಠದ ಅಂಗಳದಲ್ಲೇ ಮಲಗಿದ್ದ ನೂರಾರು ಭಕ್ತರು ಮಳೆಯಿಂದಾಗಿ ಪರದಾಡಿದ್ದಾರೆ. ಗುರು ರಾಘವೇಂದ್ರ ಸ್ವಾಮಿಗಳ…

Read More »
Top News

ವರಮಹಾಲಕ್ಷ್ಮೀ ಹಬ್ಬದಲ್ಲಿ ಗ್ರಾಹಕರಿಗೆ ಶಾಕ್ ನೀಡಿದ- ಹೂ, ಹಣ್ಣು ಬೆಲೆ ಏರಿಕೆ

ಬೆಂಗಳೂರು: ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ನಮಗೆ ಎದುರಾಗುತ್ತವೆ. ತಿಂಗಳ ಆರಂಭದಿಂದಲೇ ಶುರುವಾಗುವ ತಯಾರಿ ಶ್ರಾವಣ ಮುಗಿಯುವವರೆಗೂ ನಿಲ್ಲುವುದಿಲ್ಲ. ಪ್ರತಿ ಶುಕ್ರವಾರ ಮನೆಯಲ್ಲಿ ವಿಜೃಂಭಿಸುವ ಲಕ್ಷ್ಮೀ…

Read More »
Top News

ದೇಶ ಮೊದಲು.. ಭಾರತವನ್ನು ಬಲಪಡಿಸಲು : ಪ್ರಧಾನಿ ಮೋದಿ ಪ್ರತಿಜ್ಞೆ

78ನೇ ಸ್ವಾತಂತ್ರ್ಯೋತ್ಸವದಂದು ದೇಶದ ಜನರನ್ನುದ್ದೇಶಿಸಿ ಮೋದಿ ಭಾಷಣ ನವದೆಹಲಿ: ಜನಜೀವನ ಪರಿವರ್ತಿಸಲು, ದೇಶವನ್ನು ಬಲಪಡಿಸಲು ದೊಡ್ಡ ಸುಧಾರಣೆಗಳಿಗೆ ಬದ್ಧ. ನಮಗೆ ರಾಷ್ಟ್ರ ಮೊದಲು ಎಂದು ಪ್ರಧಾನಿ ನರೇಂದ್ರ…

Read More »
Top News

ಇಷ್ಟು ದಿನ ಅರಸು.. ಈಗ ರಾಚಯ್ಯ.. ಸಿದ್ದು ಸೇಫ್ ಗೇಮ್..?

MUDA, ವಾಲ್ಮೀಕಿ ಹಗರಣಗಳ ಸುಳಿಗೆ ಸಿಲುಕಿ ಒದ್ದಾಡುತ್ತಿರುವ ಸಿಎಂ ಸಿದ್ಧರಾಮಯ್ಯ ಈಗ ಯೂಟರ್ನ್ ಹೊಡೆದರಾ? ಶನಿವಾರ ಚಾಮರಾಜ ನಗರದಲ್ಲಿ ನಡೆದ ಬಿ.ರಾಚಯ್ಯ ಭವನ ಉದ್ಘಾಟನೆಯ ನಂತರ ಅವರಾಡಿದ…

Read More »
Top News

ರಾಜ್ಯಪಾಲರ ನೋಟಿಸ್‌ಗೆ ಸಿದ್ದರಾಮಯ್ಯ ಉತ್ತರ..!

ಬೆಂಗಳೂರು: ನನ್ನ ಮೇಲೆ ಮಾಡಿರುವ ಆರೋಪಗಳೆಲ್ಲವೂ ನಿರಾಧಾರಾವಾಗಿದ್ದು ನನಗೆ ನೀವು ನೋಟಿಸ್‌ ಕೊಟ್ಟಿರುವುದು ಕ್ರಮಬದ್ದವಲ್ಲ ಎಂದು ಸಿಎಂ ಸಿದ್ದರಾಮಯ್ಯ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ಗೆ ಪತ್ರದ ಮೂಲಕ ಉತ್ತರ…

Read More »
Top News

ಮುಡಾ ಪ್ರಕರಣದಲ್ಲಿ ಸ್ಪಷ್ಟೀಕರಣವನ್ನು ರಾಜ್ಯಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ: ಸಿದ್ದರಾಮಯ್ಯ

ಮೈಸೂರು : ಮುಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದ್ದು, ಅದನ್ನು ರಾಜಪಾಲರು ಒಪ್ಪಿಕೊಳ್ಳುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ವ್ಯಕ್ತಪಡಿಸಿದರು.…

Read More »
Sports

ಒಲಿಂಪಿಕ್ಸ್ ಕುಸ್ತಿಪಟು ವಿನೇಶ್‌ ಫೋಗಟ್‌ ಫೈನಲ್‌ಗೆ ಲಗ್ಗೆ

ಪ್ಯಾರಿಸ್: ಮಹಿಳೆಯರ ಪ್ರೀಸ್ಟೈಲ್‌ 50 ಕೆಜಿ ಸೆಮಿಫೈನಲ್‌ನಲ್ಲಿ ಐತಿಹಾಸಿಕ ಗೆಲುವು ದಾಖಲಿಸಿ ಭಾರತದ ಕುಸ್ತಿಪಟು ವಿನೇಶ್‌ ಫೋಗಟ್‌ ಫೈನಲ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಆ ಮೂಲಕ ಒಲಿಂಪಿಕ್ಸ್‌ ಪದಕ…

Read More »
Top News

ರಾಧಿಕಾ ಜೊತೆಗೂಡಿ ಹರಕೆ ತೀರಿಸಿದ ನಟ ಯಶ್‌

ಮಂಗಳೂರು: ನಟ ಯಶ್‌ ಅವರು ಬೆಳ್ತಂಗಡಿ ತಾಲೂಕಿನಲ್ಲಿರುವ ಉಜಿರೆಯ ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ನಟಿ ರಾಧಿಕಾ,…

Read More »
Top News

ಹಾಡುಗಳ ಮೂಲಕ ಪ್ರೇಕ್ಷಕರ ಮನ ಗೆದ್ದ “ಕೃಷ್ಣಂ ಪ್ರಣಯ ಸಖಿ” .

ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಈ ಚಿತ್ರ ಆಗಸ್ಟ್ 15 ರಂದು ಬಿಡುಗಡೆ . ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣದ, ಶ್ರೀನಿವಾಸರಾಜು ನಿರ್ದೇಶನದ ಹಾಗೂ ಗೋಲ್ಡನ್ ಸ್ಟಾರ್…

Read More »
Freedom TV

ಬೆಂಗಳೂರಿನಲ್ಲಿ ಮಳೆಯ ನಡುವೆಯೇ ಹೊತ್ತಿ ಉರಿದ ಎಲೆಕ್ಟ್ರಿಕ್ ಬಸ್

ಬೆಂಗಳೂರು: ಭಾರೀ ಮಳೆಯ ನಡುವೆಯೇ ಎಲೆಕ್ಟ್ರಿಕ್ ಬಿಎಂಟಿಸಿ ಬಸ್ ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸೋಮವಾರ ರಾತ್ರಿ 11:30ರ ಸುಮಾರಿಗೆ ಘಟನೆ ನಡೆದಿದ್ದು, ಬಸ್ ಸಂಪೂರ್ಣ…

Read More »
Top News

ರಾಜಧಾನಿಯಲ್ಲಿ ವರುಣಾರ್ಭಟಕ್ಕೆ ಜನರು ಅಸ್ತವ್ಯಸ್ತ …..

ಬೆಂಗಳೂರು: ಕೆಲ ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆ ಶುಕ್ರವಾರ ರಾಜಧಾನಿಯಲ್ಲಿ ಧಾರಾಕಾರವಾಗಿ ಸುರಿಯಿತು. ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಬಿಸಿಲು ವಾತಾವರಣ ಕಾಣಿಸಿಕೊಂಡಿತ್ತು. ಸಂಜೆ 4 ಗಂಟೆ ಬಳಿಕ ಮೋಡ…

Read More »
Top News

ಬಾಂಗ್ಲಾದೇಶದಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ಪುಂಡರ ದಾಳಿ

ಢಾಕಾ: ಪ್ರಧಾನಿ ಶೇಖ್‌ ಹಸೀನಾ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ನಂತರ ಪುಂಡರು ಬಾಂಗ್ಲಾದೇಶದಲ್ಲಿರುವ ಹಿಂದೂ ದೇವಸ್ಥಾನಗಳ ಮೇಲೆ ದಾಳಿ ನಡೆಸಿ ವಿಕೃತಿ ಮೆರೆದಿದ್ದಾರೆ. ಅಷ್ಟೇ…

Read More »
Top News

ಅಧಿಕಾರಿ ವರ್ಗ ಹಾಗೂ ಬ್ರೋಕರ್ಸ್​ಗೆ ಬೆಂಗಳೂರು DC ಶಾಕ್…!

ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಡಳಿತದಲ್ಲಿ ದಿನೇ ದಿನೇ ಕಳ್ಳಾಟಗಳು ಜೋರಾಗಿಯೇ ನಡೆಯುತ್ತಿವೆ. ಇದಕ್ಕೆ ಕಡಿವಾಣ ಹಾಕುವರೇ ಇಲ್ಲವಾಗಿದೆ. ಅಗಾಗ ಲೋಕಾಯುಕ್ತ ಅಧಿಕಾರಿಗಳು ಬಿಸಿ ಮುಟ್ಟಿಸುತ್ತಿದ್ದಾರೆ. ಆದ್ರೂ ಅಧಿಕಾರಿ…

Read More »
Top News

ನಾನು ನನ್ನ ಆಸ್ತಿ ಲೆಕ್ಕಾಚಾರ ಕೊಡುತ್ತೇನೆ: ಡಿ. ಕೆ. ಶಿವಕುಮಾರ್

ಬೆಂಗಳೂರು: ನನ್ನ ಕುಟುಂಬದ ಆಸ್ತಿ ಲೆಕ್ಕಾಚಾರ ಕೇಳುತ್ತಿದ್ದೀಯಾ, ಎಲ್ಲದಕ್ಕೂ ಲೆಕ್ಕ ಕೊಡುತ್ತೇನೆ. ಇದಕ್ಕೂ ಮೊದಲು ನಿನ್ನ ಸಹೋದರನ ಆಸ್ತಿ ಲೆಕ್ಕ ನೀಡು” ಎಂದು ಡಿಸಿಎಂ ಡಿ. ಕೆ.…

Read More »
Freedom TV

ತಿಂಗಳ ಹಿಂದೆ ಸಿಸಿಬಿಗೆ ವರ್ಗಾವಣೆ ಇನ್ಸ್‌ಪೆಕ್ಟರ್‌ ನೇಣಿಗೆ ಶರಣು

ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡ ತಿಮ್ಮೇಗೌಡ ಒಂದು ತಿಂಗಳ ಹಿಂದೆಯಷ್ಟೇ ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದ ಇನ್ಸ್‌ಪೆಕ್ಟರ್‌ ಆಗಿ ವರ್ಗಾವಣೆಯಾಗಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. 98ರ ಬ್ಯಾಚ್‌…

Read More »
Top News

ಇಂದು ಎನ್‌ಐಎಯಿಂದ ರಾಮೇಶ್ವರಂ ಕೆಫೆ ಸ್ಥಳ ಮಹಜರು

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ  ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ಇಂದು ಆರೋಪಿಗಳನ್ನು ಕರೆ ತಂದು ಸ್ಪಾಟ್‌ ಮಹಜರು ನಡೆಸುತ್ತಿದೆ. ಮುಂಜಾನೆ 5:30ಕ್ಕೆ ಕುಂದಲಹಳ್ಳಿಯಲ್ಲಿರುವ…

Read More »
Top News

ಮಕ್ಕಳನ್ನು ಕಿಡ್ನ್ಯಾಪ್​ ಮಾಡಿ ನಿವೇಶನ ಬರೆಸಿಕೊಂಡಿದ್ದೀರಿ : ಪಾದಯಾತ್ರೆಯಲ್ಲಿ ಎಚ್ಡಿಕೆ ಹೇಳಿಕೆ

ರಾಮನಗರ: ಹೆಣ್ಣು ಮಕ್ಕಳನ್ನು ಕಿಡ್ನ್ಯಾಪ್​ ಮಾಡಿ ಬೆದರಿಸಿ ಅವರಿಂದ ನೀವು ಸದಾಶಿವನಗರದ ನಿವೇಶನ ಬರೆಸಿಕೊಂಡಿದ್ದೀರಿ. ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿ ಡಿಕೆಶಿ ವಿರುದ್ಧ ಆರೋಪ. ಅವರು ಮೈಸೂರು…

Read More »
Top News

10 ತಿಂಗಳು ಸರ್ಕಾರ ಮುಂದುವರೆಯಲಿ ನೋಡೋಣ : ಹೆಚ್​ಡಿಕೆ

ಬೆಂಗಳೂರು: 10 ವರ್ಷ ನಾವೇ ಸರ್ಕಾರದಲ್ಲಿ ಇರುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳುತ್ತಾರೆ. ಆದರೆ ಈ ಸರ್ಕಾರ 10 ತಿಂಗಳು ಮುಂದುವರೆಯಲಿ ನೋಡೋಣ. ನಿಮ್ಮ ಪಾಪದ ಕೊಡ…

Read More »
Top News

ಪ್ರಜ್ವಲ್‌ ಪೆನ್‌ ಡ್ರೈವ್‌ ವಿಡಿಯೋ ಅಸಲಿ– FSL ವರದಿ

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಪೆನ್‌ಡ್ರೈವ್‌ನಲ್ಲಿ ಇರುವ ಮತ್ತು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಅಶ್ಲೀಲ ವಿಡಿಯೋಗಳು ಅಸಲಿ…

Read More »
Top News

ಬಿಜೆಪಿ-ಜೆಡಿಎಸ್ ಪಾದಯಾತ್ರೆ ನಿರ್ಧಾರ : ಪರಮೇಶ್ವರ್

ಬೆಂಗಳೂರು: ಮುಡಾ ಹಗರಣದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹಮ್ಮಿಕೊಂಡಿರುವ ಮೈಸೂರು ಚಲೋ ಪಾದಯಾತ್ರೆಗೆ ಅನುಮತಿ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದರು.…

Read More »
Top News

ಇಡಿ ದಾಳಿ ರಾಜಕೀಯ ಪ್ರೇರಿತ : ರಾಹುಲ್ ಗಾಂಧಿ

ನವದೆಹಲಿ: ಸಂಸತ್ತಿನಲ್ಲಿ ‘ಚಕ್ರವ್ಯೂಹ’ದ ಹೇಳಿಕೆ ನೀಡಿದ ನಂತರ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ ದಾಳಿ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

Read More »
Top News

ಮುಡಾ ಹಗರಣದಿಂದ ಸಿಎಂ ಪರವಾಗಿ ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರವಾಗಿ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿ ಸಿಎಂಗೆ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ನೋಟಿಸ್…

Read More »
Top News

ಮಗಳ ಸಾವಿನ ನೋವಿನ ನಡುವೆಯೂ ಅಂಗಾಂಗ ದಾನ- ಸಾರ್ಥಕತೆ ಮೆರೆದ ಪೋಷಕರು

ತುಮಕೂರು: ಅಂಗಾಂಗ ದಾನ ಮಾಡುವ ಮೂಲಕ ಮಗಳ ಸಾವಿನ ನೋವಿನಲ್ಲೂ ಪೋಷಕರು ಸಾರ್ಥಕತೆ ಮರೆದು ಮತ್ತೊಂದು ಜೀವಕ್ಕೆ ಬೆಳಕಾಗಿದ್ದಾರೆ. ತಿಪಟೂರು ನಗರದ ಹಳೇಪಾಳ್ಯದ ನಿವಾಸಿ 12 ವರ್ಷದ…

Read More »
Top News

ಕೆಆರ್‌ಎಸ್‌ ಭರ್ತಿ: ಮೂರನೇ ಬಾರಿ ಬಾಗಿನ ಅರ್ಪಿಸಿದ ಸಿಎಂ

ಮಂಡ್ಯ: ಕೃಷ್ಣ ರಾಜ ಸಾಗರ ಜಲಾಶಯ ಭರ್ತಿಯಾಗಿರುವ ಹಿನ್ನೆಲೆ ಇಂದು ಸಿಎಂ ಸಿದ್ದರಾಮಯ್ಯ  ಡಿಸಿಎಂ ಡಿಕೆ ಶಿವಕುಮಾರ್‌ ಬಾಗಿನ ಅರ್ಪಿಸಿದರು. ಐರಾವತ ಬಸ್ಸಿನ ಮೂಲಕ ಸಚಿವರೊಂದಿಗೆ ಕೆಆರ್‌ಎಸ್‌ಗೆ …

Read More »
Top News

Paris Olympics 2024; ಭಾರತಕ್ಕೆ ಮೊದಲ ಕಂಚಿನ ಪದಕ: ಪಿಸ್ತೂಲ್ ಸ್ಪರ್ಧೆಯಲ್ಲಿ ಕಂಚು ಗೆದ್ದ ಮನು ಭಾಕರ್

33ನೇ ಆವೃತ್ತಿಯ ಪ್ಯಾರಿಸ್ ಒಲಿಂಪಿಕ್ಸ್​ನ ಎರಡನೇ ದಿನ ಭಾರತಕ್ಕೆ ಶುಭ ಸುದ್ದಿ ಸಿಕ್ಕಿದೆ. ಈ ಮಹಾ ಕ್ರೀಡಾಕೂಟದಲ್ಲಿ ಭಾರತ ತನ್ನ ಪದಕದ ಖಾತೆಯನ್ನು ತೆರೆದಿದೆ. ಮಹಿಳೆಯರ 10…

Read More »
Top News

ಘಟಪ್ರಭಾ ನದಿಯ ಪ್ರವಾಹಕ್ಕೆ ಮಸಗುಪ್ಪಿ ಗ್ರಾಮ ಜಲಾವೃತ

ಬೆಳಗಾವಿ: ಘಟಪ್ರಭಾ ನದಿಯ ಪ್ರವಾಹದ ಅಬ್ಬರಕ್ಕೆ ಬೆಳಗಾವಿಯ  ಮಸಗುಪ್ಪಿ ಗ್ರಾಮ ಸಂಪೂರ್ಣವಾಗಿ ಜಲಾವೃತವಾಗಿದೆ. ಸಾವಿರಾರು ಮನೆಗಳ ಸುತ್ತಮುತ್ತ ಸಾಗರ ರೀತಿಯಲ್ಲಿ ನೀರು ಆವರಿಸಿಕೊಂಡಿದೆ. ಮಸಗುಪ್ಪಿ ಗ್ರಾಮದ ಸುತ್ತಮುತ್ತ ಗ್ರಾಮದ…

Read More »
Top News

ಸೂರ್ಯನ ಆರ್ಭಟಕ್ಕೆ ಲಂಕಾ ದಹನ – ಭಾರತಕ್ಕೆ 43 ರನ್‌ಗಳ ಭರ್ಜರಿ ಗೆಲುವು

ಕೊಲಂಬೊ: ಜಿದ್ದಾ-ಜಿದ್ದಿಯಿಂದ ಕೂಡಿದ್ದ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾ ವಿರುದ್ಧ 43 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಸಂಘಟಿತ ಬೌಲಿಂಗ್‌, ಬ್ಯಾಟಿಂಗ್‌ ಪ್ರದರ್ಶದೊಂದಿಗೆ ಮೂರು ಪಂದ್ಯಗಳ ಟಿ20…

Read More »
Top News

ಕೃಷ್ಣಾ ನದಿ ಪ್ರವಾಹದಿಂದ ದ್ವೀಪದಂತಾದ ನೀಲಕಂಠ ಗ್ರಾಮ: ಗರ್ಭಿಣಿಯರ ಪರದಾಟ

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ನೀಲಕಂಠರಾಯನ ಗಡ್ಡಿ ಗ್ರಾಮ ಕೃಷ್ಣಾ ನದಿಯ ಪ್ರವಾಹದಿಂದ ದ್ವೀಪವಾಗಿ ಮಾರ್ಪಟ್ಟಿದೆ. ತಹಶಿಲ್ದಾರ್ ವಿಜಯ್‌ಕುಮಾರ್ ಗ್ರಾಮಕ್ಕೆ ಭೇಟಿ ನೀಡಿ, ಸುರಕ್ಷತಾ ದೃಷ್ಟಿಯಿಂದ ಗ್ರಾಮದಲ್ಲಿದ್ದ…

Read More »
Top News

ಎರಡನೇ ಪತ್ನಿಗೆ ಮತಾಂತರವಾಗುವಂತೆ ಕಿರುಕುಳ ನೀಡಿದ ಮುಜಾಹಿದ್ ಖಾನ್

ಹುಬ್ಬಳ್ಳಿ : ಮತಾಂತರಕ್ಕೆ ಒಪ್ಪದಿದ್ದಕ್ಕೆ ಪತ್ನಿಗೆ ಕಿರುಕುಳ ನೀಡಿ, ಕೊಲೆ ಬೆದರಿಕೆ ಹಾಕಿದ ಆರೋಪಿಯ ವಿರುದ್ಧ ಕಲಘಟಗಿ (Kalghatgi) ಪೊಲೀಸ್ (Police) ಠಾಣೆಯಲ್ಲಿ ದೂರು ದಾಖಲಾಗಿದೆ. ಮುಜಾಹಿದ್ ಖಾನ್…

Read More »
Top News

ರಾಜ್ಯದಲ್ಲಿ ಮತ್ತೆ ಹಲಾಲ್‌ ವಿವಾದ: ಸರ್ಕಾರದ ನಿಲುವು ಪ್ರಶ್ನಿಸಿದ ಎನ್‌ ರವಿಕುಮಾರ್‌

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಲಾಲ್‌ ವಿವಾದ ತಾರಕಕ್ಕೇರಿತ್ತು. ಬಿಜೆಪಿಯ ಕೆಲವು ನಾಯಕರು ಹಲಾಲ್‌ ವಿವಾದದ ಬಗ್ಗೆ ನೀಡಿದ್ದ ಪ್ರತಿಕ್ರಿಯೆ ಸದ್ದು ಗದ್ದಲಕ್ಕೆ ಕಾರಣವಾಗಿತ್ತು. ಆದರೆ ಇದೀಗ ಮತ್ತೊಮ್ಮೆ…

Read More »
Top News

ಯುವತಿಯ ಹತ್ಯೆಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ಮಧ್ಯಪ್ರದೇಶದಲ್ಲಿ ಅರೆಸ್ಟ್

ಭೋಪಾಲ್‌: ಕೋರಮಂಗಲದ ಪಿಜಿಯಲ್ಲಿ ಜು.23 ರಂದು ನಡೆದಿದ್ದ ಕೃತಿ ಕುಮಾರಿಯ ಹತ್ಯೆ ಆರೋಪಿ ಅಭಿಷೇಕ್‌ನನ್ನು ಮಧ್ಯಪ್ರದೇಶದಲ್ಲಿ ಪೊಲೀಸರು ಬಂಧಿಸಿದ್ದಾರೆ. ಯುವತಿಯ ಹತ್ಯೆ ಬಳಿಕ ಆರೋಪಿ ಅಭಿಷೇಕ್, ಮಧ್ಯಪ್ರದೇಶಕ್ಕೆ…

Read More »
Top News

ರಾಮ ಅಲ್ಲೇ ಇರ್ತಾನೆ, ರಾಮನಗರವೂ ಅಲ್ಲೇ ಇರುತ್ತೆ – ಪರಮೇಶ್ವರ್

ಬೆಂಗಳೂರು: ರಾಮ ಅಲ್ಲೇ ಇರ್ತಾನೆ, ರಾಮನಗರವೂ ಅಲ್ಲೇ ಇರುತ್ತೆ. ರಾಮನಗರ ಹೆಸರು ಬದಲಾವಣೆ ಮಾಡಿರುವ ವಿಚಾರದಲ್ಲಿ ರಾಜಕೀಯದ ಪ್ರಶ್ನೆ ಇಲ್ಲ ಎಂತ ಗೃಹ ಸಚಿವ ಜಿ. ಪರಮೇಶ್ವರ್…

Read More »
Top News

ಬೆಂಗ್ಳೂರಲ್ಲಿ ನಾಯಿ ಮಾಂಸ ಮಾರಾಟ ಆರೋಪ – ಆಹಾರ ಅಧಿಕಾರಿಗಳಿಂದ ಸ್ಯಾಂಪಲ್ಸ್‌ ಸಂಗ್ರಹ

ಬೆಂಗಳೂರು: ನಗರದಲ್ಲಿ ನಾಯಿ ಮಾಂಸ ದಂಧೆ ಆರೋಪ ಕೇಳಿ ಬಂದಿದೆ. ರಾಜಸ್ಥಾನದಿಂದ ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ 90 ಬಾಕ್ಸ್‌ಗಳಲ್ಲಿ ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ…

Read More »
Top News

ರಾಜ್ಯ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ‌ರಜನೀಶ್ ನೇಮಕ

ಬೆಂಗಳೂರು: ಕರ್ನಾಟಕ ಸರ್ಕಾರದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕವಾಗಿದ್ದಾರೆ. ಶುಕ್ರವಾರ (ಜು.26) ನಡೆದ ಕ್ಯಾಬಿನೆಟ್ ಸಭೆಯಲ್ಲಿ ರಜನೀಶ್ ಗೋಯಲ್ ಅವರಿಂದ ತೆರವಾಗೋ ಸ್ಥಾನಕ್ಕೆ ಅವರ…

Read More »
Top News

ರಾಮನಗರ ಇನ್ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ : ಸಂಪುಟ ಒಪ್ಪಿಗೆ

ಬೆಂಗಳೂರು : ರಾಮನಗರ ಜಿಲ್ಲೆ ಹೆಸರು ಬದಲಾವಣೆ ಮಾಡೋ ಡಿಸಿಎಂ ಡಿಕೆ ಶಿವಕುಮಾರ್ ಹಠ ಕೊನೆಗೂ ಗೆದ್ದಿದೆ. ರಾಮನಗರ ಜಿಲ್ಲೆಯನ್ನ ಬೆಂಗಳೂರು ದಕ್ಷಣ ಜಿಲ್ಲೆಯಾಗಿ ಮರು ನಾಮಕರಣ…

Read More »
Top News

ಪ್ರತಿಪಕ್ಷಗಳ ಪ್ರತಿಭಟನೆ ದುರುದ್ದೇಶಪೂರ್ವಕ: ನಿರ್ಮಲಾ ಸೀತಾರಾಮನ್

ನವದೆಹಲಿ: ಈ ಬಾರಿಯ ಬಜೆಟ್ 2024 ಯಾವುದೇ ರಾಜ್ಯವನ್ನು ಕಡೆಗಣಿಸಿಲ್ಲ. ಕಾಂಗ್ರೆಸ್ ನೇತೃತ್ವದ ಪ್ರತಿಪಕ್ಷಗಳು ಉದ್ದೇಶಪೂರ್ವಕವಾಗಿ ನಾಗರಿಕರನ್ನು ದಾರಿ ತಪ್ಪಿಸುವ ಪ್ರಯತ್ನ ಮಾಡುತ್ತಿವೆ ಎಂದು ಹಣಕಾಸು ಸಚಿವೆ…

Read More »
Top News

ದರ್ಶನ್ ನೋಡಲು ಜೈಲಿಗೆ ಆಗಮಿಸಿದ ಸಾಧುಕೋಕಿಲ

ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್‌ರನ್ನು ನೋಡಲು ಈಗಾಗಲೇ ಸ್ಯಾಂಡಲ್‌ವುಡ್‌ ನಟರು ಜೈಲಿಗೆ ಭೇಟಿ ಕೊಟ್ಟಿದ್ದರು. ಈಗ ಸಾಧು ಕೋಕಿಲ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿದ್ದಾರೆ.…

Read More »
Top News

ಬಳ್ಳಾರಿ: ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನ; ಒಬ್ಬನ ಬಂಧನ, ಮತ್ತೊಬ್ಬ ನಾಪತ್ತೆ

ಬಳ್ಳಾರಿ, ಜುಲೈ 22: ಮಂತ್ರಾಲಯಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮತಾಂತರಕ್ಕೆ ಯತ್ನಿಸಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ಬಳಿ ನಡೆದಿದ್ದು, ತೆಕ್ಕಲಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣ…

Read More »
Top News

ರಾಜಾ ರಾಣಿ’ ಶೋಗೆ ಬಂದ್ಮೇಲೆ ನನ್ನ ಅಸ್ತಿತ್ವ ಕಾಣಿಸುತ್ತಿದೆ: ಅದಿತಿ ಪ್ರಭುದೇವ

ಸ್ಯಾಂಡಲ್‌ವುಡ್ ನಟಿ ಅದಿತಿ ಪ್ರಭುದೇವ ಸದ್ಯ ‘ರಾಜಾ ರಾಣಿ’ ರಿಯಾಲಿಟಿ ಶೋನ ಜಡ್ಜ್ ಆಗಿ ಕಾಣಿಸಿಕೊಳ್ತಿದ್ದಾರೆ. ಇನ್ನೂ ಹಾಲು ಕುಡಿಯುವ ಮಗುವನ್ನು ಬಿಟ್ಟು ಶೋ ಬಂದಿದ್ದಾರೆ ಎಂದು…

Read More »
Top News

ಮಳೆಯಿಂದಾದ ಅನಾಹುತಕ್ಕೆ NDRF ಪ್ರಕಾರ ಪರಿಹಾರ ವರದಿ ಸಲ್ಲಿಸುವಂತೆ : ಸಿದ್ದರಾಮಯ್ಯ ಸೂಚನೆ

ಮಳೆಯಿಂದ ಕೃಷಿ ಮತ್ತು ತೋಟಗಾರಿಕೆ ಬೆಳೆ ಅನಾಹುತಕ್ಕೆ NDRF ಪ್ರಕಾರ ಪರಿಹಾರ ಒಗದಿಸುವ ಕುರಿತಂತೆ ತಕ್ಷಣ ಹಾನಿಯ ವರದಿ ಸಲ್ಲಿಸುವಂತೆ ಸಿಎಂ ಸೂಚನೆ. ಕಾರವಾರ ಜು 21:…

Read More »
Top News

ನೀವು ಈ ಹಿಂದೆ ಎಂದು ನೋಡಿರದ ಅಪರೂಪದ ದೃಶ್ಯ; ಪ್ರವಾಹದ ನೀರಿನಲ್ಲಿ ಮುಳುಗಿದ ಬಾವಿ!

ಪ್ರಕೃತಿ‌ಯೇ ಬಿಡಿಸಿದ ಸುಂದರ ಚಿತ್ರ ಎನ್ನುವ ತಲೆ ಬರಹದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಉಪ್ಪಿನಂಗಡಿಯ ಬಳಿ ದೃಶ್ಯ ಕಂಡು…

Read More »
Top News

ಮಿತಿಮೀರಿದ ರೀಲ್ಸ್ ಹುಚ್ಚು! DSLR ಕ್ಯಾಮರಾ ಖರೀದಿಸಲು ಕಳ್ಳತನಕ್ಕಿಳಿದ ಮನೆಕೆಲಸದಾಕೆ!

ನವದೆಹಲಿ:  ಇತ್ತೀಚಿನ ದಿನಗಳಲ್ಲಿ ಸೋಷಿಯಲ್​ ಮೀಡಿಯಾ ಕ್ರೇಜ್​ ಊಹಿಸಲೂ ಸಾಧ್ಯವಾಗದಷ್ಟು ಹೆಚ್ಚಾಗಿದೆ. ರೀಲ್ಸ್​ ಮೂಲಕ ವೈರಲ್​ ಆಗಲು, ಫೇಮಸ್​ ಆಗಲು ಬಹುತೇಕರು ಬಯಸುತ್ತಾರೆ. ಒಂದಷ್ಟು ನಿಯಮಗಳನ್ನು ಪೂರೈಸಿದರೆ…

Read More »
Top News

ರಣಮಳೆಗೆ ಭಾರೀ ಅವಾಂತರ – ಶೃಂಗೇರಿ ಗಾಂಧಿ ಮೈದಾನದ ಅಂಗಡಿಗಳು ಮುಳುಗಡೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮತ್ತೊಂದೆಡೆ ಕೊಗ್ರೆ-ಶೃಂಗೇರಿ…

Read More »
Top News

ಟಿ20 ವಿಶ್ವಕಪ್ ಗೆಲುವು; ಕನ್ನಡಿಗ ದ್ರಾವಿಡ್‍ಗೆ ಸದನದಲ್ಲಿ ಗೌರವ ಸಲ್ಲಿಸಲು ನಿರ್ಣಯ!

ಬೆಂಗಳೂರು: 2024ರ ಟಿ20 ವಿಶ್ವಕಪ್ ಗೆಲುವಿಗೆ ಕಾರಣರಾದ ಟೀಂ ಇಂಡಿಯಾದ ನಿರ್ಗಮಿತ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಸದನದಲ್ಲಿ ಅಭಿನಂದನಾ ಗೌರವ ಸಲ್ಲಿಸಲು ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಯಿತು.…

Read More »
Top News

ಮಗನ ಮದುವೆ ಬೆನ್ನಲ್ಲೇ ಕ್ಷಮೆಯಾಚಿಸಿದ ನೀತಾ ಅಂಬಾನಿ

ಅಂಬಾನಿ ಪುತ್ರ ಅನಂತ್ ಮತ್ತು ರಾಧಿಕಾ ಮರ್ಚೆಂಟ್ ಮದುವೆ ಅದ್ಧೂರಿಯಾಗಿ ನೆರವೇರಿದೆ. ಮದುವೆಗೆ ಸಂಬಂಧಿಸಿದ ವಿಡಿಯೋಗಳು, ಗೆಸ್ಟ್ ಲಿಸ್ಟ್, ಅದ್ಧೂರಿತನ ನೋಡಿ ಅಭಿಮಾನಿಗಳು ಬೆರಗಾಗಿದ್ದಾರೆ. ಮಗನ ಮದುವೆ…

Read More »
ಕ್ರಿಕೆಟ್

ಅಪ್ಪು ಕಪ್ ಸೀಸನ್ 2: ಟ್ರೋಫಿ ಅನಾವರಣ ಮಾಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

ಓರಾಯನ್ ಮಾಲ್ ನ ಹೊರಾಂಗಣದಲ್ಲಿ ತಣ್ಣನೆ ಬೀಸುತ್ತಿದ್ದ ಗಾಳಿ. ಪಕ್ಕದಲ್ಲೊಂದು ಕೆರೆ. ಆ ಸುಂದರ ಪರಿಸರದಲ್ಲೊಂದು ವರ್ಣರಂಜಿತ ವೇದಿಕೆ. ಆ ವೇದಿಕೆಯಲ್ಲಿ ಚೇತನ್ ಸೂರ್ಯ ಅವರ STELLER…

Read More »
ಸಿನಿಮಾ

ಪರಪ್ಪನ ಅಗ್ರಹಾರದಲ್ಲಿ ಪವಿತ್ರ ಗೌಡ ಗರ್ಭಿಣಿ ?

ಬೆಂಗಳೂರು: ದರ್ಶನ್ ತೂಗುದೀಪ್ ಅವರ ಅತಿ ಆಪ್ತ ಗೆಳತಿ & ಕನ್ನಡ ಸಿನಿಮಾ ರಂಗದ ಮಾಜಿ ನಟಿ ಆಗಿರುವ ಪವಿತ್ರಾ ಗೌಡ ಇದೀಗ ಕೊಲೆ ಆರೋಪ ಹೊತ್ತು…

Read More »
Top News

ಬಸ್ ಟಿಕೆಟ್‌ ದರ ಏರಿಕೆ ಸದ್ಯಕ್ಕಿಲ್ಲ : ರಾಮಲಿಂಗಾ ರೆಡ್ಡಿ

ಬೆಂಗಳೂರು: ಬಸ್ ಟಿಕೆಟ್‌ ದರ ಏರಿಕೆ ಸದ್ಯಕ್ಕಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜು ಕಾಗೆ ದರ…

Read More »
Top News

ಕಾಪಿರೈಟ್ ವಿಚಾರವಾಗಿ ನೋಟಿಸ್ ಬಂದಿಲ್ಲ ಎಂದ ರಕ್ಷಿತ್ ಶೆಟ್ಟಿ ನಿರ್ಮಾಣ ಸಂಸ್ಥೆ

ಬೆಂಗಳೂರು: ಕಾಪಿರೈಟ್ ಉಲ್ಲಂಘನೆ ಆರೋಪದಡಿ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬೆನ್ನಲ್ಲೇ ರಕ್ಷಿತ್ ಶೆಟ್ಟಿ ಟೀಮ್ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದೆ. ಈ ವಿಚಾರವಾಗಿ…

Read More »
Top News

ಕೆಆರ್‌ಎಸ್ ಡ್ಯಾಂಗೆ 10,121 ಕ್ಯುಸೆಕ್‌ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಚುರುಕು ಪಡೆದುಕೊಂಡ ಹಿನ್ನೆಲೆ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆಗೆ ಬರುವ…

Read More »
Top News

Valmiki Scam | ನಾಪತ್ತೆಯಾಗಿದ್ದ ದದ್ದಲ್‌ ವಿಧಾನಸೌಧದಲ್ಲಿ ಪ್ರತ್ಯಕ್ಷ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದ ಪ್ರಕರಣದಲ್ಲಿ ಸಿಲುಕಿರುವ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಇಂದು ವಿಧಾನಸಭಾ ಕಲಾಪಕ್ಕೆ ಹಾಜರಾಗಿದ್ದಾರೆ.…

Read More »
Top News

ಜಿಂಬಾಬ್ವೆ ವಿರುದ್ಧ 4-1ರಲ್ಲಿ ಟಿ20 ಸರಣಿ ಗೆದ್ದ ಟೀಂ ಇಂಡಿಯಾ

ಹರಾರೆ: 2026ರ ಟಿ20 ವಿಶ್ವಕಪ್‌ಗೆ ಮೊದಲ ಆಡಿಷನ್‌ ಎಂಬಂತಿದ್ದ ಜಿಂಬಾಬ್ವೆ ವಿರುದ್ಧ ಟಿ20 ಸರಣಿಯಲ್ಲಿ ಯುವ ಪ್ರತಿಭೆಗಳನ್ನೊಳಗೊಂಡ ಭಾರತ ತಂಡ ಭರ್ಜರಿ ಯಶಸ್ಸು ಸಾಧಿಸಿದೆ. ಆರಂಭಿಕ ಪಂದ್ಯದಲ್ಲಿ…

Read More »
Top News

ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಾದ್ಯಂತ ಮುಂದಿನ 5 ದಿನ ಭಾರೀ ಮಳೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ…

Read More »
Top News

ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ FIR ದಾಖಲು; ಹಾಡು ಕದ್ದಿದ್ದು ನಿಜವೇ?

ಕನ್ನಡ ಚಿತ್ರರಂಗದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಪರಂವಾ ಸ್ಟುಡಿಯೋಸ್‌ ಅಡಿಯಲ್ಲಿ ಬ್ಯಾಚುಲರ್ ಪಾರ್ಟಿ ಸಿನಿಮಾವನ್ನು ರಕ್ಷಿತ್ ನಿರ್ಮಾಣ ಮಾಡಿದ್ದರು. ನಟ ದಿಗಂತ್,…

Read More »
Top News

ಶಿವಮೊಗ್ಗ ಚೆನ್ನೈ ವಿಮಾನ ಹಾರಾಟಕ್ಕೆ ಮುಹೂರ್ತ ಫಿಕ್ಸ್, ಇಲ್ಲಿದೆ ವಿವರ

ಶಿವಮೊಗ್ಗ: ಶಿವಮೊಗ್ಗದಿಂದ ಚೆನ್ನೈಗೆ ವಿಮಾನ ಸೇವೆ ಆಗಸ್ಟ್ 15ರಿಂದ ಆರಂಭವಾಗಲಿದೆ ಎಂದು ಸಂಸದ ಬಿವೈ ರಾಘವೇಂದ್ರ ತಿಳಿಸಿದ್ದಾರೆ. ಜತೆಗೆ, ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಿಗೆ ಸ್ಪೈಸ್ ಜೆಟ್ ಏರ್​​ಲೈನ್ಸ್…

Read More »
Top News

ಮುಡಾ ಹಗರಣ: ತನಿಖೆಗೆ ಏಕಸದಸ್ಯ ವಿಚಾರಣಾ ಆಯೋಗ ರಚಿಸಿ ಸರ್ಕಾರ ಆದೇಶ!

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗ (Inquiry Commission) ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.…

Read More »
Top News

Valmiki Scam | ನಾಗೇಂದ್ರ ಆದಾಯದ ಮೂಲ ಕೆದಕಲು ಮುಂದಾದ ಇಡಿ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಆದಾಯದ ಮೂಲ ಕೆದಕಲು ಜಾರಿ ನಿರ್ದೇಶನಾಲಯ ಮುಂದಾಗಿದೆ. 2023ರ…

Read More »
Top News

Valmiki Scam | 187 ಕೋಟಿ ಲೂಟಿಗೆ ನಕಲಿ ವ್ಯಕ್ತಿಯನ್ನು ಸೃಷ್ಟಿಸಿ ಹುದ್ದೆ ನೀಡಿದ್ದ ಎಂಡಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಕೋಟ್ಯಂತರ ರೂ. ಹಣ ಲೂಟಿ ಮಾಡಲು ನಕಲಿ ಹುದ್ದೆಯನ್ನೇ ಸೃಷ್ಟಿಸಿದ ಘಟನೆ ಈಗ ಬೆಳಕಿಗೆ ಬಂದಿದೆ. ಹೌದು.…

Read More »
Top News

ದರ್ಶನ್ ಬಿಡುಗಡೆಗಾಗಿ ದೇವರ ಮೊರೆ ಹೋದ ಫ್ಯಾನ್ಸ್

ಗದಗ: ಅಭಿಮಾನಿಗಳಿಗೆ ಮಾದರಿಯಾಗಬೇಕಿದ್ದ ದರ್ಶನ್  ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಕಳೆದ ಒಂದು ತಿಂಗಳಿಂದ ಜೈಲಿನಲ್ಲಿರುವ ನಟ ದರ್ಶನ್, ಶೀಘ್ರದಲ್ಲಿ ಬಿಡುಗಡೆಯಾಗಲಿ ಎಂದು ಮುಡಿಪು…

Read More »
Top News

ಟಿಕೆಟ್‌ ದರ ಏರಿಸದೇ ಇದ್ದರೆ ಸಂಸ್ಥೆ ಉಳಿಯಲ್ಲ: ಕೆಎಸ್‌ಆರ್‌ಟಿಸಿ ನಿಗಮ ಅಧ್ಯಕ್ಷ ಶ್ರೀನಿವಾಸ್‌

ತುಮಕೂರು: ಕಳೆದ ತ್ರೈಮಾಸಿಕದಲ್ಲಿ 295 ಕೋಟಿ ರೂ. ನಷ್ಟವಾಗಿದೆ. ಟಿಕೆಟ್‌ ದರ ಏರಿಸದೇ ಇದ್ದರೆ ಕೆಎಸ್‌ಆರ್‌ಟಿಸಿ ಸಂಸ್ಥೆ ಉಳಿಯುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ, ಗುಬ್ಬಿ ಶಾಸಕ…

Read More »
Top News

ಮದುವೆಗೆ ಬಂದಿದ್ದ ಸ್ಟಾರ್ಸ್‌ಗೆ 2 ಕೋಟಿ ಮೌಲ್ಯದ ವಾಚ್ ಗಿಫ್ಟ್ ಮಾಡಿದ ಅಂಬಾನಿ

ಅಂಬಾನಿ ಮನೆ ಮಗನ ಮದುವೆ ಅದ್ಧೂರಿಯಾಗಿ ಜು.12ರಂದು ನಡೆದಿದೆ. ಸಂಭ್ರಮದಿಂದ ಅನಂತ್ ಮತ್ತು ರಾಧಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮದುವೆಯಲ್ಲಿ ಬಾಲಿವುಡ್ ಸೆಲೆಬ್ರಿಟಿಗಳ ದಂಡೇ ಹಾಜರಿ…

Read More »
Top News

ವಾಲ್ಮೀಕಿ ನಿಗಮ ಆಯ್ತು ಈಗ ವಕ್ಫ್‌ ಬೋರ್ಡ್‌ನಲ್ಲೂ ಕೋಟ್ಯಂತರ ರೂ. ಅಕ್ರಮ ವರ್ಗಾವಣೆ

ಬೆಂಗಳೂರು: ವಾಲ್ಮೀಕಿ ನಿಗಮ, ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯ ಬಳಿಕ ವಕ್ಫ್‌ ಬೋರ್ಡ್‌ನಲ್ಲೂ ಕೋಟ್ಯಂತರ ರೂ. ಹಣವನ್ನು ಅಕ್ರಮ ವರ್ಗಾವಣೆ ಮಾಡಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಹೌದು.…

Read More »
Top News

ಶ್ರೀಲೀಲಾ ನಟಿಸಲಿರುವ ಬಾಲಿವುಡ್ ಸಿನಿಮಾ ಏನಾಯ್ತು?

ಕನ್ನಡತಿ ಶ್ರೀಲೀಲಾ ಇದೀಗ ಬಾಲಿವುಡ್ ಅಂಗಳಕ್ಕೆ ಲಗ್ಗೆ ಇಟ್ಟಿದ್ದಾರೆ. ತೆಲುಗು ಸಿನಿಮಾಗಳ ಜೊತೆ ಬಾಲಿವುಡ್‌ನಲ್ಲಿಯೂ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ವರುಣ್‌ ಧವನ್‌ ಜೊತೆ ನಟಿ ಸಿನಿಮಾ ಮಾಡ್ತಾರೆ ಎಂದು…

Read More »
Top News

ಬಸನಗೌಡ ದದ್ದಲ್‌ಗೆ ಇ.ಡಿ ಬಂಧನ‌ ಭೀತಿ – ರಾಯಚೂರಿನಿಂದ ಅವಸರದಲ್ಲಿ ಹೊರಟಿದ್ದೆಲ್ಲಿಗೆ?

ರಾಯಚೂರು: ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಗರಣದ ಪ್ರಕರಣ ಹಿನ್ನೆಲೆ ಇ.ಡಿ‌ ಬಂಧನ ಭೀತಿಯಲ್ಲಿರುವ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ…

Read More »
Top News

ಬೆಂಗಳೂರಲ್ಲಿ ತಡರಾತ್ರಿ 2 ಗಂಟೆಯವರೆಗೆ ಹೋಟೆಲ್, ಬಾರ್&ರೆಸ್ಟೋರೆಂಟ್ ಓಪನ್‌ಗೆ ಮನವಿ

ಬೆಂಗಳೂರು: ತಡರಾತ್ರಿ 2 ಗಂಟೆಯವರೆಗೆ ಬಾರ್, ಪಬ್ ಮತ್ತು ರೆಸ್ಟೋರೆಂಟ್‌ಗಳ ಓಪನ್‌ಗೆ ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘವು ಅಬಕಾರಿ ಸಚಿವರಿಗೆ ಮನವಿ ಮಾಡಿದೆ. ಪಬ್, ಬಾರ್ &…

Read More »
ಸಿನಿಮಾ

ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ ಡಿವೈನ್‌ ಸ್ಟಾರ್ ರಿಷಬ್ ಶೆಟ್ಟಿ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸದ್ಯ ‘ಕಾಂತಾರ’ ಚಾಪ್ಟರ್-1  ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಇತ್ತೀಚೆಗೆ 41ನೇ ವರ್ಷದ ಹುಟ್ಟುಹಬ್ಬವನ್ನು  ಪತ್ನಿ ಪ್ರಗತಿ ಜೊತೆ ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ.…

Read More »
Top News

ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ಶಂಕರ್‌ ನಾಗ್‌, ಅಪರ್ಣಾ ಹೆಸರಿಡಿ: ಸರ್ಕಾರಕ್ಕೆ ಯತ್ನಾಳ್‌ ಆಗ್ರಹ

ಬೆಂಗಳೂರು: ಮೆಟ್ರೋ ನಿಲ್ದಾಣಗಳಿಗೆ ನಟ ಶಂಕರ್‌ ನಾಗ್‌ ಮತ್ತು ನಟಿ, ನಿರೂಪಕಿ ಅಪರ್ಣಾ ಹೆಸರು ನಾಮಕರಣ ಮಾಡುವಂತೆ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಒತ್ತಾಯಿಸಿದ್ದಾರೆ.‌…

Read More »
Top News

ವೀಕೆಂಡ್‌ ಮೋಜು-ಮಸ್ತಿ; ವಿಶ್ವವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ದಂಡು

ಚಿಕ್ಕಬಳ್ಳಾಪುರ: ವೀಕೆಂಡ್‌ ಹಿನ್ನೆಲೆ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ ಕಾರಣ ನಂದಿಬೆಟ್ಟದ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆಯಿಂದ ಪರದಾಡುವಂತಾಯಿತು. ನಂದಿಬೆಟ್ಟ…

Read More »
Top News

ವಾಲ್ಮೀಕಿ ನಿಗಮದಂತೆ ಪ್ರವಾಸೋದ್ಯಮ ಇಲಾಖೆಯಲ್ಲೂ ಗೋಲ್ಮಾಲ್‌ – 2.47 ಕೋಟಿ ರೂ. ಅಕ್ರಮ ಹಣ ವರ್ಗಾವಣೆ

ಬಾಗಲಕೋಟೆ: ರಾಜ್ಯದಲ್ಲಿ ವಾಲ್ಮೀಕಿ ನಿಗಮದ ಹಗರಣ  ಸರ್ಕಾರದ ಕೊರಳಿಗೆ ಕುಣಿಕೆಯಾಗುತ್ತಿದೆ. ಈಗಾಗಲೇ ಸಚಿವ ಬಿ. ನಾಗೇಂದ್ರ ತಲೆದಂಡ ಕೂಡ ಆಗಿದ್ದು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರ…

Read More »
Top News

ನನ್ನ ಸ್ನೇಹಿತ ಟ್ರಂಪ್‌ ಮೇಲಿನ ದಾಳಿಯಿಂದ ಕಳವಳಗೊಂಡಿದ್ದೇನೆ: ದಾಳಿಗೆ ಪ್ರಧಾನಿ ಮೋದಿ ಖಂಡನೆ

ನವದಹೆಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇಲಿನ ಗುಂಡಿನ ದಾಳಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ರಾಜಕೀಯದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ ಎಂದು ಮೋದಿ ಬೇಸರ…

Read More »
Top News

ಅನಂತ್‌ ಅಂಬಾನಿ ವಿವಾಹ ಮಹೋತ್ಸವದಲ್ಲಿ ಮೋದಿ ಭಾಗಿ – ನವ ಜೋಡಿಗೆ ಆಶೀರ್ವದಿಸಿದ ಪ್ರಧಾನಿ!

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅವರ ವೈಭವೋಪೇತ ವಿವಾಹ ಮಹೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ…

Read More »
Top News

ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ

ನ್ಯೂಯಾರ್ಕ್‌: ಪೆನ್ಸಿಲ್ವೇನಿಯಾದಲ್ಲಿ ನಡೆದ ರ‍್ಯಾಲಿಯಲ್ಲಿ ಭಾಷಣ ಮಾಡುತ್ತಿದ್ದಾಗ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಮೇಲೆ ಗುಂಡಿನ ದಾಳಿ ನಡೆದಿದೆ. ದಾಳಿಯಿಂದ ಟ್ರಂಪ್‌ ಸ್ವಲ್ಪದರಲ್ಲೇ ಪಾರಾಗಿದ್ದು,…

Read More »
#Exclusive News

ಕನ್ನಡ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ. ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ಅಪರ್ಣಾ…

Read More »
Top News

ರೋಮ್ ವಾರಿಯರ್ ಲುಕ್​​ನಲ್ಲಿ ಶಿವಣ್ಣ

ಭೈರವನ ಕೊನೆಯ ಪಾಠ ಮಾಡಲು ಬಂದ ಶಿವಣ್ಣನ ಲುಕ್ಕಿಗೆ ಫ್ಯಾನ್ಸ್ ಫಿದಾ… ಹೇಮಂತ್ ಎಂ ರಾವ್ ನಿರ್ದೇಶನದ ಭೈರವನ ಕೊನೆಯ ಪಾಠ ಸಿನಿಮಾದ ಫಸ್ಟ್ಲು ಲುಕ್ ಇತ್ತೀಚೆಗೆ…

Read More »
Top News

ಗ್ಯಾರಂಟಿಗೆ 65 ಸಾವಿರ ಕೋಟಿ ಹಣ ಬೇಕು, ಅಭಿವೃದ್ಧಿಗೆ ಹಣ ಇಲ್ಲ – ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ

ಕೊಪ್ಪಳ: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗೆ  60 ರಿಂದ 65 ಸಾವಿರ ಕೋಟಿ ಹಣ ಬೇಕು. ಇದರಿಂದ ಬೇರೆ ಯೋಜನೆಗಳಿಗೆ…

Read More »
Top News

ತಪ್ಪಾಗಿದ್ರೆ ಶಿಕ್ಷೆಯಾಗುತ್ತದೆ, ಕಾನೂನಿಗಿಂತ ಯಾರು ದೊಡ್ಡವರಿಲ್ಲ: ಧನ್ವೀರ್‌ ಗೌಡ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಅರೆಸ್ಟ್‌ ಆಗಿರುವ ದರ್ಶನ್‌ರನ್ನು ಇತ್ತೀಚೆಗೆ ರಕ್ಷಿತಾ ಪ್ರೇಮ್ ದಂಪತಿ, ವಿನೋದ್ ಪ್ರಭಾಕರ್ ಭೇಟಿಯಾದ ಬೆನ್ನಲ್ಲೇ ಈಗ ನಟ ಧನ್ವೀರ್ ಕೂಡ ಪರಪ್ಪನ…

Read More »
Top News

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ತುರ್ತು ಮನವಿ

ನವದೆಹಲಿ: ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು, ಗೃಹ ಸಚಿವ ಅಮಿತ್ ಶಾ ಅವರಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ, ಚಂದ್ರಶೇಖರನ್…

Read More »
Top News

ನಟ ದರ್ಶನ್‌ ಬಂಧನವಾಗಿ ಒಂದು ತಿಂಗಳು ಪೂರ್ಣ – ಅರೆಸ್ಟ್‌ ದಿನದಿಂದ ಇಲ್ಲಿವರೆಗೆ ಏನೇನಾಯ್ತು? ಇಲ್ಲಿದೆ ಟೈಮ್‌ಲೈನ್‌!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌  ಬಂಧನವಾಗಿ ಇಲ್ಲಿಗೆ ಬರೋಬ್ಬರಿ ಒಂದು ತಿಂಗಳು ಪೂರೈಸಿದೆ. ಇಂದಿಗೆ ಸರಿಯಾಗಿ ಒಂದು ತಿಂಗಳ ಹಿಂದೆ…

Read More »
ವೈರಲ್ ನ್ಯೂಸ್

ರಸ್ತೆ ಬದಿಯ ಗಿಡಗಳಿಗೆ ಹಾಕಿದ್ದ ಟ್ರೀ ಗಾರ್ಡ್‌ ಕದ್ದ ಕಳ್ಳ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಸ್ತೆ ಬದಿಯ ಗಿಡಗಳಿಗೆ ಹಾಕಿದ್ದ ಟ್ರೀ ಗಾರ್ಡ್ ಕದಿಯುವ ಕಳ್ಳರಿದ್ದಾರೆ. ಹೌದು. ಹಸಿರಿನ ಪ್ರಕೃತಿಗಾಗಿ ಗಿಡ ನೆಟ್ಟು, ಪ್ರಾಣಿಗಳಿಂದ ಗಿಡಗಳ ರಕ್ಷಣೆಗಾಗಿ ಹಾಕುವ…

Read More »
Top News

ಕೇವಲ ನಾಮ್‌ಕಾವಸ್ತೆ ಹೋರಾಟ – ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್‌ ಗರಂ

ಬೆಂಗಳೂರು: ರಾಜ್ಯದಲ್ಲಿ ಎರಡು ಅತೀ ದೊಡ್ಡ ಭ್ರಷ್ಟಾಚಾರ ಪ್ರಕರಣಗಳ ಸದ್ದು ಮಾಡುತ್ತಿದ್ದರೂ ನಾಮಕಾವಸ್ತೆಗೆ ಕಾಂಗ್ರೆಸ್ ವಿರುದ್ಧ ಆಗೊಂದು ಈಗೊಂದು ಹೋರಾಟ ಮಾಡುತ್ತಿರುವುದಕ್ಕೆ ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್…

Read More »
ಮನರಂಜನೆ

ಅಭಿಮಾನಿಗಳಿಗೆ ಶಿವಣ್ಣ ಸ್ಪೆಷಲ್ ಗಿಫ್ಟ್

ಬೆಂಗಳೂರು: ಕರುನಾಡ ಚಕ್ರವರ್ತಿ ಡಾ.ಶಿವರಾಜಕುಮಾರ್‌ಗೆ ಜು.12ರಂದು ಹುಟ್ಟುಹಬ್ಬದ ಸಂಭ್ರಮ. ಇದೀಗ ತಾವು ನಟಿಸಿರುವ ’45’ ಚಿತ್ರದ ಬಗ್ಗೆ ಶಿವರಾಜಕುಮಾರ್ ಅಪ್‌ಡೇಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಫ್ಯಾನ್ಸ್‌ಗೆ ಶಿವಣ್ಣ ಸ್ಪೆಷಲ್ ಗಿಫ್ಟ್‌ವೊಂದನ್ನು…

Read More »
Top News

ಕಥುವಾದಲ್ಲಿ ಸೇನೆ ಮೇಲೆ ದಾಳಿ – ಗ್ರಾಮಸ್ಥರಿಗೆ ಬೆದರಿಸಿ ಅಡುಗೆ ಮಾಡುವಂತೆ ಒತ್ತಾಯಿಸಿದ್ದ ಉಗ್ರರು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸೇನಾ ಬೆಂಗಾವಲು ಪಡೆ ಮೇಲೆ ದಾಳಿ ಮಾಡುವ ಮೊದಲು ಉಗ್ರರು ಗ್ರಾಮಸ್ಥರಿಗೆ ಬಂದೂಕು ತೋರಿಸಿ ಅಡುಗೆ ಮಾಡುವಂತೆ ಒತ್ತಾಯಿಸಿದ್ದರು ಎಂದು…

Read More »
Top News

8 ದಿನಗಳಿಂದ ಊಟವಿಲ್ಲದೆ ಪರದಾಡಿದ ಅಲ್ಪಸಂಖ್ಯಾತ ಹಾಸ್ಟೆಲ್​ನ ವಿದ್ಯಾರ್ಥಿನಿಯರು

ಯಾದಗಿರಿ: ಶಹಾಪುರದ  ಅಲ್ಪಸಂಖ್ಯಾತ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ  ವಿದ್ಯಾರ್ಥಿನಿಯರು  ಕಳೆದ ಎಂಟು ದಿನಗಳಿಂದ ಊಟವಿಲ್ಲದೆ ಪರದಾಡುತ್ತಿದ್ದಾರೆ. ಪೌಷ್ಠಿಕ ಆಹಾರ, ಮೂಲಭೂತ ಸೌಕರ್ಯ, ಶೌಚಾಲಯ ಸ್ವಚ್ಛತೆ,…

Read More »
Top News

ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಶುಭ ಸುದ್ದಿ: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು, ಜುಲೈ 11: ಒಂದು ವರ್ಷದ ಬಳಿಕ ಆಹಾರ ಇಲಾಖೆ ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಹೊಸ ಬಿಪಿಎಲ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು…

Read More »
Top News

ಇಷ್ಟಾರ್ಥ ಸಿದ್ಧಿಗೆ ಅಜ್ಜಯ್ಯನ ಮೊರೆ ಹೋದ ಡಿಕೆಶಿ

ತುಮಕೂರು: ಸಿಎಂ ಕನಸು ಹೊತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠ ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಶ್ರೀ ಗುರುಗಿರಿಸಿದ್ದೇಶ್ವರ ಮಠಕ್ಕೆ ಭೇಟಿ…

Read More »
ವೈರಲ್ ನ್ಯೂಸ್

ಚರಂಡಿಗೆ ಇಳಿದು ಕುಡುಕನ ಜೀವ ಕಾಪಾಡಿದ ಪೊಲೀಸರು; ವಿಡಿಯೋ ವೈರಲ್

ನೊಯ್ಡಾ: ಕರ್ತವ್ಯದಲ್ಲಿ ಅದ್ಭುತವಾದ ಸಮರ್ಪಣಾ ಪ್ರಜ್ಞೆಯನ್ನು ಪ್ರದರ್ಶಿಸಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೋಮವಾರ ಗ್ರೇಟರ್ ನೋಯ್ಡಾದಲ್ಲಿ ಕುಡುಕನೊಬ್ಬನನ್ನು ಕಾಪಾಡಿದ್ದಾರೆ. ಕುಡಿದು ಅಮಲಿನಲ್ಲಿದ್ದ ವ್ಯಕ್ತಿ ತನ್ನ ಜೀವವನ್ನು ಅಂತ್ಯಗೊಳಿಸಲು…

Read More »
Top News

ಫಸ್ಟ್​​​ ಟೈಮ್​​​ ವಿಮಾನ ಪ್ರಯಾಣ, ಟಾಯ್ಲೆಟ್‌ ಎಂದು ಎಮರ್ಜೆನ್ಸಿ ಎಕ್ಸಿಟ್ ಬಾಗಿಲು ತೆರೆದ ಮಹಿಳೆ

ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಭಯ, ಗೊಂದಲ ಆಗುವುದು ಸಹಜ. ಅದರಂತೆ ಇಲ್ಲೊಬ್ಬಳು ಮಹಿಳೆ ತನ್ನ ಮೊದಲ ವಿಮಾನ ಪ್ರಯಾಣದ ವೇಳೆ ಎಡವಟ್ಟು ಮಾಡಿಕೊಂಡಿದ್ದು, ಸದ್ಯ…

Read More »
ವೈರಲ್ ನ್ಯೂಸ್

ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ತಂದೆ-ಮಗ; ಭೀಕರ ದೃಶ್ಯ ವೈರಲ್

ಮನುಷ್ಯನಿಗೆ ಎದುರಾಗುವ ಎಲ್ಲಾ ಸಮಸ್ಯೆಗಳಿಗೆ ಆತ್ಮಹತ್ಯೆ ಒಂದೇ ಪರಿಹಾರ ಅಲ್ಲ. ಜೀವನದಲ್ಲಿ ಬರುವ ಪ್ರತಿಯೊಂದು ಕಷ್ಟವನ್ನು ದೃಢವಾಗಿ ಎದುರಿಸಿ ನಿಂತರೆ ಎಂತಹ ಕಠಿಣ ಸಮಸ್ಯೆಗಳಿಂದಲೂ ಹೊರಬರಬಹುದು. ಹೀಗಿದ್ದರೂ…

Read More »
ಮನರಂಜನೆ

ಖ್ಯಾತ ಫೊಟೊಗ್ರಾಫರ್ ಡಬು ರತ್ನಾನಿ ಕ್ಯಾಮೆರಾದಲ್ಲಿ ಸೆರೆಯಾದ ಮಾಲಾಶ್ರೀ ಪುತ್ರಿ ಆರಾಧನಾ

‘ಕಾಟೇರಾ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿರುವ ಖ್ಯಾತ ನಟಿ ಮಾಲಶ್ರೀ ಅವರ ಪುತ್ರಿ ಆರಾಧನಾ ಚಿತ್ರರಂಗದಲ್ಲಿ ದೊಡ್ಡ ನಟಿಯಾಗಿ ಬೆಳೆಯುವ ಕನಸು ಹೊಂದಿದ್ದಾರೆ. ಪುತ್ರಿ ಆರಾಧನಾ ಜೊತೆ…

Read More »
Top News

ಮಾಜಿ ಸಚಿವ ನಾಗೇಂದ್ರ ಆಪ್ತ ಬಂಧನ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಆಪ್ತನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಾಗೇಂದ್ರ ಅವರ ಪಿಎ ಹರೀಶ್…

Read More »
Top News

ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಕ್ಷಮೆ ಕೋರಿದ ನಟ ಸಿದ್ಧಾರ್ಥ್, ಕಾರಣ?

ಬಹುಭಾಷಾ ನಟ ಸಿದ್ಧಾರ್ಥ್ ಒಳ್ಳೆಯ ನಟರೇನೋ ಹೌದು, ಆದರೆ ಆಗಾಗ್ಗೆ ತಮ್ಮ ಟ್ವೀಟ್​ ಗಳಿಂದಾಗಿ, ತಮ್ಮ ಖಾಸಗಿ ಜೀವನದಿಂದಾಗಿ ಸುದ್ದಿಯಾಗುತ್ತಿರುತ್ತಾರೆ. ಈ ಹಿಂದೆ ಬ್ಯಾಡ್​ಮಿಂಟನ್ ಆಟಗಾರ್ತಿ ಸೈನಾ…

Read More »
Top News

ಪ್ರಸಿದ್ಧ ವಿಭೂತಿ ಫಾಲ್ಸ್‌ಗೆ ಪ್ರವಾಸಿಗರಿಗೆ ನಿರ್ಬಂಧ

ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಜಲಪಾತಗಳಲ್ಲಿ ಒಂದಾದ ಅಂಕೋಲ ತಾಲೂಕಿನ ಅಚವೆ ಗ್ರಾಮದಲ್ಲಿರುವ ಪ್ರಸಿದ್ಧ ವಿಭೂತಿ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಕಳೆದ ಒಂದು ವಾರದಿಂದ…

Read More »
Top News

ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ಮಹತ್ವದ ತೀರ್ಪು

ನವದೆಹಲಿ: ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125 ರ…

Read More »
ಆರೋಗ್ಯ

ಭಯ, ಚಿಂತೆ, ಒತ್ತಡಕ್ಕೆ ಇಲ್ಲಿದೆ ಮುಕ್ತಿ, ಡಾ. ನವೀನ್ ಸಲಹೆ ಏನು?

ಜೀವನದಲ್ಲಿ ಆತಂಕ, ಭಯ, ಚಿಂತೆ, ಒತ್ತಡ ಬರದಿರುವ ಮನುಷ್ಯನೇ ಇಲ್ಲ. ಒಂದಲ್ಲಾ ಒಂದು ಸಂದರ್ಭಗಳಲ್ಲಿ ನಮಗೆ ಇದರ ಅನುಭವ ಆಗಿರುತ್ತದೆ. ಮಕ್ಕಳಿಗೆ ಪರೀಕ್ಷೆ ಭಯ, ಉದ್ಯೋಗಸ್ಥರಿಗೆ ಕೆಲಸದ…

Read More »
ವಿಶೇಷ

ವಿಶ್ವದ ಅತ್ಯಂತ ದುಬಾರಿ ಕೀಟ; ಇದರ ಬೆಲೆ Audi carಗಿಂತಲೂ ಹೆಚ್ಚು

ಸ್ಟ್ಯಾಗ್ ಬೀಟಲ್​​ ಎಂಬ ಕೀಟವು ವಿಶ್ವದ ಅತ್ಯಂತ ದುಬಾರಿ ಕೀಟ ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ. ಈ ಒಂದು ಕೀಟದ ಬೆಲೆ ಕೇಳಿದರೆ ನೀವು ಶಾಕ್​​ ಆಗುವುದಂತೂ ಖಂಡಿತಾ.…

Read More »
ಸಿನಿಮಾ

ಕನ್ನಡದ ಶ್ರೀಮಂತ ನಟರಲ್ಲಿ ಸುದೀಪ್​ಗೂ ಇದೆ ಸ್ಥಾನ; ಒಟ್ಟೂ ಆಸ್ತಿ ಎಷ್ಟು?

ಬೆಂಗಳೂರು: ಕಿಚ್ಚ ಸುದೀಪ್ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು 28 ವರ್ಷಗಳು ಕಳೆದಿವೆ. ಈ ಅವಧಿಯಲ್ಲಿ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ನಿರ್ದೇಶಕರಾಗಬೇಕು ಎಂಬ…

Read More »
Top News

ಬಿಎಂಡಬ್ಲ್ಯೂ ಹಿಟ್‌ ಆ್ಯಂಡ್ ರನ್ ಕೇಸ್‌; 72 ಗಂಟೆಗಳ ಬಳಿಕ ರಾಜಕಾರಣಿ ಪುತ್ರ ಅರೆಸ್ಟ್‌

ಮುಂಬೈ: ಮುಂಬೈ ಬಿಎಂಡಬ್ಲ್ಯೂ ಹಿಟ್ ಆ್ಯಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾನನ್ನು ಮಂಗಳವಾರ ಸಂಜೆ ಬಂಧಿಸಲಾಗಿದೆ. ಆರೋಪಿ ಮತ್ತು ಆತನ ತಾಯಿ, ಇಬ್ಬರು ಸಹೋದರಿಯರು…

Read More »
Top News

ಖೈದಿ ನಂ. 6106 ಹಾಕಿಕೊಂಡು ಆಟೋ ಚಾಲಕನ ಹುಚ್ಚಾಟ; ಬುದ್ಧಿ ಕಲಿಸಿದ ಪೊಲೀಸರು

ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್‌ ವಿಚಾರಣಾಧೀನ ಕೈದಿ ನಂಬರ್‌ ಅನ್ನು ಆಟೋ ಮೇಲೆ ಬರೆಸಿಕೊಂಡು ವ್ಹೀಲಿಂಗ್‌ ಮಾಡಿದ್ದ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಜಗದೀಶ್ ಬಂಧಿತ…

Read More »
Top News

ಗೌತಮ್‌ ಗಂಭೀರ್‌ ಟೀಂ ಇಂಡಿಯಾದ ಕೋಚ್‌ : ಜಯ್‌ ಶಾ ಅಧಿಕೃತ ಘೋಷಣೆ

ಮುಂಬೈ: ಬಹುದಿನಗಳಿಂದ ಹರಿದಾಡುತ್ತಿದ್ದ ಸುದ್ದಿ ಕೊನೆಗೂ ಖಚಿತವಾಗಿದ್ದು ಟೀಂ ಇಂಡಿಯಾದ  ಕೋಚ್‌ ಆಗಿ ಗೌತಮ್‌ ಗಂಭೀರ್‌  ಆಯ್ಕೆಯಾಗಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ…

Read More »
Top News

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್; ಕಾಂಗ್ರೆಸ್‌ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ!

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ  ಸಂಬಂಧಿಸಿದಂತೆ ಕಾಂಗ್ರೆಸ್‌ ಮಾಜಿ ಸಚಿವ ಬಿ.ಎನ್‌ ನಾಗೇಂದ್ರ  ಅವರನ್ನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬುಧವಾರ…

Read More »
Top News

ಮಳೆ ಅವಾಂತರದಿಂದ ಶೂಟಿಂಗ್‌ಗೆ ಬ್ರೇಕ್ ಹಾಕಿದ ರಿಷಬ್ ಶೆಟ್ಟಿ

ಬೆಂಗಳೂರು: ಸೇರಿದಂತೆ ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದೆ. ಮಳೆಯ ಕಾರಣಕ್ಕೆ ಅನೇಕ ಅವಾಂತರಗಳು ಸೃಷ್ಟಿ ಆಗಿವೆ. ಇದರಿಂದ ಸಿನಿಮಾ ಶೂಟಿಂಗ್‌ಗೂ ಬ್ರೇಕ್ ಬಿದ್ದಿದೆ. ಮಳೆ ಅವಾಂತದಿಂದ ‘ಕಾಂತಾರ…

Read More »
Top News

ಸೂರಜ್‌ ರೇವಣ್ಣ ಜಾಮೀನು ಅರ್ಜಿ ವಜಾ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ  ಸಲ್ಲಿಸಿದ್ದ ಜಮೀನು  ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರದಲ್ಲಿ  ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್‌…

Read More »
Top News

ಪುಟಿನ್ ನಿವಾಸದಲ್ಲಿ ಮೋದಿ ಸುತ್ತಾಟ; ಇಂಟರ್ಪ್ರಿಟರ್ ನೆರವಿಲ್ಲದೆ ಮಾತನಾಡತೊಡಗಿದ ಇಬ್ಬರು ನಾಯಕರು

ಮಾಸ್ಕೋ, ಜುಲೈ 9: ಭಾರತ ಮತ್ತು ರಷ್ಯಾ ನಡುವಿನ ಸ್ನೇಹದಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಸ್ನೇಹ ಗಟ್ಟಿಯಾಗುತ್ತಿದೆ. ಪುಟಿನ್ ತಮ್ಮ…

Read More »
Top News

ನನ್ನ ದೇಶ, ಭಾರತದ ಜನತೆ ಅಭಿವೃದ್ಧಿಯೇ ನನ್ನ ಏಕೈಕ ಗುರಿ: ಪುಟಿನ್‌ಗೆ ಮೋದಿ ಮಾತು

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಅಧಿಕೃತ ನಿವಾಸದಲ್ಲಿ ‘ಖಾಸಗಿ ಔತಣಕೂಟ’ದ ಸಂದರ್ಭದಲ್ಲಿ, ಭಾರತದ ಜನರಿಗೆ ಸೇವೆ ಸಲ್ಲಿಸುವುದು ತಮ್ಮ…

Read More »
ಸಿನಿಮಾ

‘ಕೃಷ್ಣಂ ಪ್ರಣಯ ಸಖಿ’ ನನ್ನ ಕೆರಿಯರ್‌ನ ಬಿಗ್ ಬಜೆಟ್ ಚಿತ್ರ: ನಟ ಗಣೇಶ್

ಬೆಂಗಳೂರು: ಶೂಲ್ ಎಂಟರ್‌ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್  ನಾಯಕರಾಗಿ ನಟಿಸಿರುವ ‘ಕೃಷ್ಣಂ ಪ್ರಣಯ ಸಖಿ’  ಚಿತ್ರದ ಎರಡು…

Read More »
Top News

ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಬಾಲ್ಯದ ಕೋಚ್

ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಬಿಗ್ ಶಾಕ್ ನೀಡಿದ್ದರು. ವಿಶ್ವಕಪ್ ಗೆದ್ದ ಬಳಿಕ ಮಾತನಾಡಿದ್ದ ಕೊಹ್ಲಿ, ಇದು…

Read More »
Top News

ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್

ಬೆಂಗಳೂರು: ರಸ್ತೆ ಮಧ್ಯೆಯೇ ಬಿಎಂಟಿಸಿ ಬಸ್ ಹೊತ್ತಿ ಉರಿದ ಘಟನೆ ಎಮ್‍ಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ನಡೆದಿದೆ. ಬಸ್ ರೋಸ್ ಗಾರ್ಡನ್‍ನಿಂದ ಶಿವಾಜಿನಗರದ ಕಡೆಗೆ…

Read More »
Top News

ವಿರಾಟ್‌ ಕೊಹ್ಲಿ ಮಾಲಿಕತ್ವದ ಪಬ್‌ ಮೇಲೆ ಎಫ್‌ಐಆರ್, ಅಲ್ಲೇನು ನಡೆದಿತ್ತು?

ಬೆಂಗಳೂರು: ಅವಧಿ ಮೀರಿ ಕಾರ್ಯಾಚರಿಸಿದ ಕಾರಣ, ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್ಐಆರ್  ದಾಖಲಿಸಲಾಗಿದೆ. ರಾಜಧಾನಿಯ ಕಸ್ತೂರ್‌ಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಪಬ್…

Read More »
Top News

ಅನರ್ಹರನ್ನು BPL ಕಾರ್ಡ್‌ನಿಂದ ಕೈಬಿಡಿ – ಅಧಿಕಾರಿಗಳಿಗೆ ಸಿಎಂ ತಾಕೀತು

ಬೆಂಗಳೂರು: ಅನರ್ಹರನ್ನು ಬಿಪಿಎಲ್‌ ಕಾರ್ಡ್‌ನಿಂದ ಕೈಬಿಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಜೊತೆಗೆ ಮೃತ ಸದಸ್ಯರ ಹೆಸರುಗಳನ್ನು ರೇಷನ್‌ ಕಾರ್ಡ್‌ನಿಂದ ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ…

Read More »
Top News

ಐಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟ ಜಯ್‌ ಶಾ?

ಮುಂಬೈ: ಹಾಲಿ ಬಿಸಿಸಿಐ ಕಾರ್ಯದರ್ಶಿಯಾಗಿರುವ  ಜಯ್‌ ಶಾ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ  ಮುಂದಿನ ಅಧ್ಯಕ್ಷರ ಆಯ್ಕೆಗೆ ಈ…

Read More »
ವೈರಲ್ ನ್ಯೂಸ್

ಎತ್ತ ಸಾಗುತ್ತಿದೆ ಬೆಂಗಳೂರು? ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ವಿಕೃತಿ, ಕುಟುಂಬದ ಜೊತೆ ಹೋಗ್ತಿದ್ದ ಮಹಿಳೆಗೆ ಕಿರಿಕ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಲಕ್ಷಾಂತರ ಜನರಿಗೆ ಜೀವದಾನ ಮಾಡಿದೆ. ಜೀವನದಲ್ಲಿ ಸೋತು, ನೊಂದವರಿಗೆ ಭರವಸೆಯ ನಗರವಾಗಿ ಕೈ ಹಿಡಿದಿದೆ. ಅದೆಷ್ಟೋ ಯುವಕ, ಯುವತಿಯರು ತಮ್ಮ ಕುಟುಂಬ,…

Read More »
Top News

ಮಹದಾಯಿ ವಿಚಾರದಲ್ಲಿ ಗೋವಾ ಸಿಎಂಗೆ ಮುಖಭಂಗ

ಬೆಳಗಾವಿ: ಮಹದಾಯಿ ವಿಚಾರದಲ್ಲಿ ಕರ್ನಾಟಕದ ಸರ್ಕಾರದ ವಿರುದ್ಧ ಸುಳ್ಳು ಆರೋಪ‌ ಮಾಡಿದ್ದ ಗೋವಾ ಸಿಎಂ ಪ್ರಮೋದ್ ಸಾವಂತ್‌ಗೆ ತೀವ್ರ ಮುಖಭಂಗವಾಗಿದೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಕಣಕುಂಬಿ…

Read More »
ರಾಜ್ಯ

ಭಾರೀ ಮಳೆಗೆ ಉಡುಪಿ ತತ್ತರ – ಉಕ್ಕಿ ಹರಿದ ಇಂದ್ರಾಣಿ ತೀರ್ಥ ನದಿ, ನೆರೆಯಿಂದ ಜನರ ರಕ್ಷಣೆ

ಉಡುಪಿ: ಮುಂಗಾರು ಮಳೆ ಉಡುಪಿ ನಗರದ ಹಲವೆಡೆ ನೆರೆ ಸೃಷ್ಟಿಸಿದೆ. ಇಂದ್ರಾಣಿ ತೀರ್ಥ ಉಕ್ಕಿ ಹರಿದ ಪರಿಣಾಮ ನದಿ ಪಾತ್ರದ ಸ್ಥಳಗಳೆಲ್ಲ ಜಲಾವೃತಗೊಂಡಿದೆ. ಸುಮಾರು ಮೂರು ಗಂಟೆ…

Read More »
Top News

ರಷ್ಯಾಗೆ ತೆರಳಿದ ಪ್ರಧಾನಿ ಮೋದಿ

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಇಂದು ರಷ್ಯಾಕ್ಕೆ ತೆರಳಿದ್ದಾರೆ. ಮಾಸ್ಕೋದಲ್ಲಿ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲಿದ್ದಾರೆ. ಮೂರು ವರ್ಷಗಳ ನಂತರ ಪ್ರಧಾನಿ…

Read More »
Top News

ಮೀತಿ ಮೀರಿದ ರೀಲ್ಸ್ ಹುಚ್ಚು; ಫಸ್ಟ್ ನೈಟ್ ವಿಡಿಯೋ ಶೇರ್ ಮಾಡಿ ಹಲ್ ಚಲ್ ಎಬ್ಬಿಸಿದ ನವದಂಪತಿ

ಮುಂಬೈ: ಇತ್ತೀಚಿನ ದಿನಗಳಲ್ಲಿ ವ್ಲಾಗ್ ಮಾಡುವ ಒಂದು ಹೊಸ ಭೂತ ಜನರನ್ನು ಕಾಡುತ್ತಿದೆ. ಒಂಟಿ ಪುರುಷರಿಂದ ದಂಪತಿಗಳವರೆಗೂ ಎಲ್ಲರೂ ಸಾಕಷ್ಟು ವ್ಲಾಗ್‌ಗಳನ್ನು ಮಾಡುತ್ತಾರೆ. ಕೆಲವರು ರೀಲ್‌ಗಳನ್ನು ಮಾಡಲು…

Read More »
ರಾಜ್ಯ

ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ

ಪಕ್ಕದ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ ರಾಜ್ಯಗಳಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ. ಇದರಿಂದ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ನದಿಗಳಿಗೆ ಮೈದುಂಬಿ ಹರಿಯುತ್ತಿರುವುದರಿಂದ ಜಲಪಾತಗಳು ಭೂರ್ಗರೆಯುತ್ತ ದುಮುಕುತ್ತಿವೆ.…

Read More »
Top News

ದಾಸನಿಗಾಗಿ ಶಕ್ತಿ ದೇವತೆಯ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್​ ಗಾಗಿ ಪತ್ನಿ ವಿಜಯಲಕ್ಷ್ಮಿ ಶಕ್ತಿ ದೇವತೆ ಮೊರೆ ಹೊರಟಿದ್ದಾರೆ. ದರ್ಶನ್​ ಬಿಡುಗಡೆಗೆ ಯಾವುದೇ ಅಡೆತಡೆಗಳು ಉಂಟಾಗದಂತೆ ದೇವರಿಗೆ…

Read More »
Top News

ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?

ಬೆಂಗಳೂರು: ನಟ ದರ್ಶನ್ ಅವರು ಜೈಲಿನಲ್ಲಿದ್ದು ಒಂದು ತಿಂಗಳು ಆಗುತ್ತಾ ಬಂದಿದೆ. ಹೊರಗಿದ್ದಾಗ ಅವರು ಮಾಂಸದೂಟ ಮಾಡಿಕೊಂಡು ಹಾಯಾಗಿ ಇದ್ದರು. ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿದ್ದರು. ಆದರೆ, ಜೈಲಿನಲ್ಲಿ…

Read More »
Top News

ಬಂಕರ್​ನಲ್ಲಿ ಅಡಗಿ ಕುಳಿತಿದ್ದ 4 ಭಯೋತ್ಪಾದಕರನ್ನು ಸದೆಬಡಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳಿಂದ ಹತರಾದ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರು ಕಬೋರ್ಡ್‌ನೊಳಗೆ ನಿರ್ಮಿಸಲಾದ ಬಂಕರ್‌ನಲ್ಲಿ ಅಡಗಿಕುಳಿತಿದ್ದರು ಎನ್ನುವ ಮಾಹಿತಿ…

Read More »
Top News

ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ, ಇಂದಿನಿಂದ ಶುರು

ಉಕ್ರೇನ್​, ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ, ಮಂಗಳವಾರ ರಷ್ಯಾದಲ್ಲಿ ಹಲವು ಸುತ್ತಿನ ಮಾತುಕತೆಯಲ್ಲಿ ಪಾಲ್ಗೊಳ್ಳಲಿದ್ದಾರೆ.…

Read More »
Top News

ಗುರುವಿನ ದಾಖಲೆಯನ್ನೇ ಮುರಿದ ಶಿಷ್ಯ

ಹರಾರೆಯಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ (Abhishek Sharma) ಭರ್ಜರಿ ಶತಕ ಸಿಡಿಸಿ ಹಲವು ದಾಖಲೆ ಬರೆದಿದ್ದಾರೆ. ಈ ದಾಖಲೆಗಳ ನಡುವೆ…

Read More »
Top News

‘ಟೈಟಾನಿಕ್’ ಸಿನಿಮಾ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

ಟೈಟಾನಿಕ್  , ಅವತಾರ್ ಚಿತ್ರದ ನಿರ್ಮಾಪಕ ಜಾನ್ ಲ್ಯಾಂಡೌ 63ನೇ ವಯಸ್ಸಿಗೆ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ನಿರ್ಮಾಪಕ ವಿಧಿವಶರಾಗಿದ್ದಾರೆ. ಅವರ ನಿಧನದ ಕುರಿತು ಕುಟುಂಬಸ್ಥರು ಅಧಿಕೃತವಾಗಿ ತಿಳಿಸಿದ್ದಾರೆ. ಹಾಲಿವುಡ್‌ನಲ್ಲಿ…

Read More »
ಮನರಂಜನೆ

ನಟಿ ಮೇಘಾ ಶೆಟ್ಟಿ ಜಿಮ್ ವರ್ಕೌಟ್ ವಿಡಿಯೋ ವೈರಲ್: ದರ್ಶನ್ ಫ್ಯಾನ್ಸ್ ಇಟ್ಟ ಬೇಡಿಕೆ ಏನು?

ಬೆಂಗಳೂರು: ಕಿರುತೆರೆಯಿಂದ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿ ಬೇಡಿಕೆ ಸೃಷ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ನಟಿ ಮೇಘಾ ಶೆಟ್ಟಿ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಜಿಮ್ ನಲ್ಲಿ ಬೆವರಿಳಿಸಿವ, ವೀಕೆಂಡ್‌ನಲ್ಲಿ…

Read More »
ಆರೋಗ್ಯ

ಡೆಂಗ್ಯೂ ಅಬ್ಬರದ ನಡುವೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ

ಹಾವೇರಿ: ರಾಜ್ಯಾದ್ಯಂತ ಡೆಂಗ್ಯೂ ಜ್ವರ ಬಿಟ್ಟು ಬಿಡದೇ ಜನರನ್ನು ಕಾಡುತ್ತಿದೆ. ಇದರ ನಡುವೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿದೆ ಹಾವೇರಿ (Haveri) ತಾಲ್ಲೂಕಿನ 12 ವರ್ಷದ ಬಾಲಕನಿಗೆ…

Read More »
Top News

ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 10ಕ್ಕೂ ಹೆಚ್ಚು ಆರೋಪಿಗಳ ಫ್ರಿಂಗರ್‌ ಪ್ರಿಂಟ್‌ ಮ್ಯಾಚ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಸೀನ್ ಫಿಂಗರ್ ಪ್ರಿಂಟ್ ಜೊತೆ ಹತ್ತಕ್ಕೂ ಹೆಚ್ಚು ಆರೋಪಿಗಳ ಫಿಂಗರ್ ಪ್ರಿಂಟ್ (Finger Print) ಹೋಲಿಕೆಯಾಗಿರುವ ವಿಚಾರ ಪೊಲೀಸ್‌…

Read More »
ಸಿನಿಮಾ

ಜೈಲಲ್ಲಿರೋ ದರ್ಶನ್​​ಗೆ ತನಿಷಾ ಕುಪ್ಪಂಡ ಹಿತವಚನ

ಬೆಂಗಳೂರು: ಅಣ್ಣ ಲಕ್ಷಾಂತರ ಜನಕ್ಕೆ ಸಹಾಯ ಮಾಡಿದ್ದಾರೆ ಅಂತ ಹೇಳ್ತಿರಾ, ಅಣ್ಣನ ಒಂದು ಸಿನಿಮಾದಿಂದ ಸಾವಿರಾರು ಜನ ಜೀವನ ಮಾಡ್ತಾರೆ ಅಂತೀರಾ, ಅಣ್ಣನ ಸಿನಿಮಾಗೆ ದುಡ್ಡು ಹಾಕಿದವರು…

Read More »
Top News

43ನೇ ವಂಸತಕ್ಕೆ ಕಾಲಿಟ್ಟ ಕ್ಯಾಪ್ಟನ್‌ ಕೂಲ್!

ಭಾರತ ತಂಡ ಕಂಡಂತಹ ಗ್ರೇಟೆಸ್ಟ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಗೆ ಇಂದು 43ನೇ ಹುಟ್ಟುಹಬ್ಬದ ಸಂಭ್ರಮ. ರಾಂಚಿಯಲ್ಲಿ ಜುಲೈ 7, 1981 ರಂದು ಜನಿಸಿದ ಧೋನಿ ತಮ್ಮ…

Read More »
Top News

ಕರ್ನಾಟಕದಲ್ಲಿ ಡೆಂಗ್ಯೂ ಅಬ್ಬರ; ರಾಜ್ಯದಲ್ಲಿ ಒಂದೇ ದಿನ 175 ಜನರಲ್ಲಿ ಡೆಂಗ್ಯೂ

ಬೆಂಗಳೂರು: ಕರ್ನಾಟಕದಲ್ಲಿ ಡೆಂಗ್ಯ ಸೋಕಿನ ಅಬ್ಬರ ಜೋರಾಗಿದೆ. ರಾಜ್ಯದಲ್ಲಿ ಶನಿವಾರ ಒಂದೇ ದಿನ 175 ಜನರಿಗೆ ಡೆಂಗ್ಯೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಿಬಿಎಂಪಿ  ವ್ಯಾಪ್ತಿಯಲ್ಲಿ 115 ಜನರಿಗೆ…

Read More »
Top News

24 ಗಂಟೆಯಲ್ಲಿ ಟಿಬಿ ಡ್ಯಾಂಗೆ ಬಂತು 4 ಟಿಎಂಸಿ ನೀರು

ಬಳ್ಳಾರಿ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಹೆಚ್ಚಳವಾಗುತ್ತಿದೆ. 24 ಗಂಟೆಗಳಲ್ಲಿ ಜಲಾಶಯಕ್ಕೆ 4 ಟಿಎಂಸಿ ನೀರು ಹರಿದು ಬಂದಿದೆ. ಸದ್ಯ…

Read More »
Top News

‘ಚಹಾ ಪುಡಿಗೂ ಕೃತಕ ಬಣ್ಣ ಬಳಕೆ’ ; ಆಹಾರ ಇಲಾಖೆಯಿಂದ 49 ಮಾದರಿ ಪುಡಿಗಳ ಪರೀಕ್ಷೆ

ಬೆಂಗಳೂರು: ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನೆಲೆ ಕೃತಕ ಬಣ್ಣ, ರಾಸಾಯನಿಕ ಇರುವ ಟೀ ಪುಡಿ ಬ್ಯಾನ್‌ಗೆ ಸರ್ಕಾರ ನಿರ್ಧರಿಸಿದೆ. ರಾಜ್ಯ…

Read More »
Top News

ಓದಿದ್ದು 10ನೇ ತರಗತಿ ಮಾಡುವುದು ಡಾಕ್ಟರ್ ವೃತ್ತಿ- ಬಾಗಲಕೋಟೆಯಲ್ಲಿದ್ದಾರೆ 384 ನಕಲಿ ವೈದ್ಯರು

ಬಾಗಲಕೋಟೆ: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ನಕಲಿ ವೈದ್ಯರ ಆಚಾತುರ್ಯಕ್ಕೆ ಒಂದು ಜೀವ ಬಲಿ ಆಗಿದೆ. ಪೊಲೀಸರ ಪರಿಶೀಲನೆ ವೇಳೆ ಬಾಗಲಕೋಟೆ ಜಿಲ್ಲೆಯಲ್ಲಿ  384 ಜನರು…

Read More »
Back to top button