freedomtvlive.com

Top News

‘ಚಹಾ ಪುಡಿಗೂ ಕೃತಕ ಬಣ್ಣ ಬಳಕೆ’ ; ಆಹಾರ ಇಲಾಖೆಯಿಂದ 49 ಮಾದರಿ ಪುಡಿಗಳ ಪರೀಕ್ಷೆ

ಬೆಂಗಳೂರು: ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನೆಲೆ ಕೃತಕ ಬಣ್ಣ, ರಾಸಾಯನಿಕ ಇರುವ ಟೀ ಪುಡಿ ಬ್ಯಾನ್‌ಗೆ ಸರ್ಕಾರ ನಿರ್ಧರಿಸಿದೆ. ರಾಜ್ಯ…

Read More »
Top News

ಓದಿದ್ದು 10ನೇ ತರಗತಿ ಮಾಡುವುದು ಡಾಕ್ಟರ್ ವೃತ್ತಿ- ಬಾಗಲಕೋಟೆಯಲ್ಲಿದ್ದಾರೆ 384 ನಕಲಿ ವೈದ್ಯರು

ಬಾಗಲಕೋಟೆ: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ನಕಲಿ ವೈದ್ಯರ ಆಚಾತುರ್ಯಕ್ಕೆ ಒಂದು ಜೀವ ಬಲಿ ಆಗಿದೆ. ಪೊಲೀಸರ ಪರಿಶೀಲನೆ ವೇಳೆ ಬಾಗಲಕೋಟೆ ಜಿಲ್ಲೆಯಲ್ಲಿ  384 ಜನರು…

Read More »
Top News

ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ

ವಿಜಯಪುರ: ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಮತ್ತೆ ಬಾಯ್ಲರ್ ಸ್ಫೋಟಗೊಂಡಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ಲ್ಲಿರೋ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಘಟನೆ ನಡೆದಿದೆ.…

Read More »
Top News

ಆಟ ಆಡೋ ಮಕ್ಕಳೆಲ್ಲ ಮದ್ಯ ವ್ಯಸನಿಗಳಾಗಿದ್ದಾರೆ, ಬಾರ್ ಬಂದ್ ಮಾಡ್ಸಿ – ಸಚಿವರ ಬಳಿ ಮಹಿಳೆಯ ಅಳಲು

ಚಿಕ್ಕಮಗಳೂರು: ಆಟ ಆಡೋ ಮಕ್ಕಳೆಲ್ಲ ಬಾರ್‌ಗೆ ಹೋಗ್ತಿದ್ದಾರೆ ಸರ್. ಬದುಕಿ-ಬಾಳಬೇಕಾದ ಮಕ್ಕಳೆಲ್ಲಾ ಕುಡಿದು ಸಾಯ್ತಿದ್ದಾರೆ. ದಯವಿಟ್ಟು ನಮ್ಮೂರಲ್ಲಿರೋ ಬಾರ್ ಬಂದ್ ಮಾಡ್ಸಿ ಸರ್ ಎಂದು ಮಹಿಳೆಯೊಬ್ಬರು ವೈದ್ಯಕೀಯ…

Read More »
Top News

ಅಧಿಕಾರ ಹಸ್ತಾಂತರಿಸಿ ಐಷಾರಾಮಿ ಕಾರು ಬಿಟ್ಟು ಸೈಕಲ್​​ನಲ್ಲಿ ಹೋದ ಮಾಜಿ ಪ್ರಧಾನಿ

ನೆದರ್ಲ್ಯಾಂಡ್​​​ನ ಮಾಜಿ ಪ್ರಧಾನಿ ಸರಳತೆಗೆ ಹೆಸರಾಗಿದ್ದಾರೆ. ಮಾಜಿ ಪ್ರಧಾನಿ ಮಾರ್ಕ್ ರುಟ್ಟೆ ಅವರು ತಮ್ಮ 14 ವರ್ಷಗಳ ಅಧಿಕಾರವನ್ನು ಬಿಟ್ಟುಕೊಡುವ ಸಂದರ್ಭದಲ್ಲಿ ಸರಳತೆಯನ್ನು ಮೇರೆದಿದ್ದಾರೆ. ಇದೀಗ ಈ…

Read More »
ವೈರಲ್ ನ್ಯೂಸ್

ಸ್ಕೂಟರನ್ನು ಸಮುದ್ರಕ್ಕೆ ಇಳಿಸಿದ ಯುವಕ, ಇದು ಹುಚ್ಚುತನದ ಪರಮಾವಧಿ

ಇತ್ತೀಚಿನ ದಿನಗಳಲ್ಲಿ ರೀಲ್ಸ್ ಮಾಡೋದು ಹೊಸ ಟ್ರೆಂಡ್ ಆಗಿದೆ. ರೀಲ್ಸ್ ಹೆಸರಲ್ಲಿ ಯುವ ಸಮುದಾಯ ಮಾಡ್ತಿರೋ ಹುಚ್ಚಾಟಗಳಿಗೆ ಕೊನೆಯೇ ಇಲ್ಲದಂತಾಗಿದೆ. ಈಗಾಗಲೇ ಈ ರೀಲ್ಸ್ ಹುಚ್ಚಾಟಕ್ಕೆ ತಮ್ಮ…

Read More »
Top News

ವಿಮಾನದಲ್ಲಿ ಫೈಲಟ್ ಇರಲಿಲ್ಲ- ಸ್ಪೈಸ್‍‌ಜೆಟ್ ವಿರುದ್ಧ ಪ್ರಯಾಣಿಕರು ಧಿಕ್ಕಾರ

ಬೆಂಗಳೂರು: ಸ್ಪೈಸ್‌ಜೆಟ್ ಏರ್‌ಲೈನ್ಸ್ ಎಡವಟ್ಟಿನಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ 12 ಗಂಟೆಗಳ ಕಾಲ ವಿಮಾನದಲ್ಲಿಯೇ ಲಾಕ್ ಆಗಿರುವ ಪ್ರಯಾಣಿಕರು ಕೊನೆಗೂ ಬೆಂಗಳೂರಿಗೆ ಬಂದಿಳಿದಿದ್ದಾರೆ. ದೆಹಲಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ…

Read More »
ಆರೋಗ್ಯ

ಡೆಂಗ್ಯೂ ಗಂಭೀರ ಹಂತಕ್ಕೆ ತಲುಪಿದಾಗ ಚಿಕಿತ್ಸೆ ಇಲ್ಲ: ಡಾ. ಮಂಜುನಾಥ್

ಬೆಂಗಳೂರು: ಡೆಂಗ್ಯೂ ಗಂಭೀರ ಹಂತಕ್ಕೆ ತಲುಪಿದಾಗ ಅದಕ್ಕೆ ಚಿಕಿತ್ಸೆ ಇಲ್ಲ. ಹೀಗಾಗಿ ಏನೇನೋ ಫ್ರೀ ಕೊಡುವ ಬದಲು ಸ್ಲಂ, ವಠಾರಗಳಲ್ಲಿ ವಾಸ ಮಾಡುವವರಿಗೆ ಸೊಳ್ಳೆ ಪರದೆಗಳನ್ನು ಉಚಿತವಾಗಿ…

Read More »
ವೈರಲ್ ನ್ಯೂಸ್

ತನ್ನ ಮುದ್ದಿನ ನಾಯಿಗೆ 2.5ಲಕ್ಷ ರೂ. ಬೆಲೆಯ ಚಿನ್ನದ ಸರ ಖರೀದಿಸಿದ ಮಹಿಳೆ; ವಿಡಿಯೋ ವೈರಲ್

ಮಹಾರಾಷ್ಟ್ರ: ಸಾಕು ಪ್ರಾಣಿಗಳಿಗೆ ಸಂಬಂಧಿಸಿದ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿರುತ್ತವೆ. ಇದೀಗ ಅಂತದ್ದೇ ವಿಡಿಯೋವೊಂದು ಲಕ್ಷಾಂತರ ನೆಟ್ಟಿಗರ ಮನಗೆದ್ದಿದೆ. ತನ್ನ ಮುದ್ದಿನ ಶ್ವಾನಕ್ಕೆ ಮಹಿಳೆಯೊಬ್ಬಳು ಚಿನ್ನದ…

Read More »
Top News

ರಿಷಿ ಸುನಕ್‌ ವಿದಾಯ ಭಾಷಣದ ವೇಳೆ ಗಮನಸೆಳೆದ ಪತ್ನಿ ಅಕ್ಷತಾ ಡ್ರೆಸ್-‌ ಫುಲ್‌ ಟ್ರೋಲ್‌

ಲಂಡನ್:‌ ಮಾಜಿ ಪ್ರಧಾನಿ ರಿಷಿ ಸುನಕ್‌ (Rishi Sunak) ಅವರ ವಿದಾಯ ಭಾಷಣದ ವೇಳೆ ಪತ್ನಿ ಅಕ್ಷತಾ ಮೂರ್ತಿ ಅವರ ಡ್ರೆಸ್‌ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.…

Read More »
Top News

ಅನಂತ್ ಅಂಬಾನಿ ಸಂಗೀತ ಕಾರ್ಯಕ್ರಮದಲ್ಲಿ ಬ್ಯಾಕ್ ಡ್ಯಾನ್ಸರ್ಸ್​ ಆದ ಬಾಲಿವುಡ್ ಹೀರೋಗಳು

ಅಂಬಾನಿ ಮನೆಯ ಮದುವೆ ಕಾರ್ಯಕ್ರಮ ಎಂದರೆ ಅಲ್ಲಿ ಅದ್ದೂರಿತನ ಇರಲೇಬೇಕು. ಅದೆಷ್ಟು ಅದ್ದೂರಿತನ ಎಂದರೆ ಬಂದ ಅತಿಥಿಗಳಿಗೆ ಬಾಲಿವುಡ್ ಸೆಲೆಬ್ರಿಟಿಗಳು ಅಡುಗೆ ಬಡಿಸುತ್ತಾರೆ. ಬಂದ ಅತಿಥಿಗಳನ್ನು ನಟಿಯರು…

Read More »
Top News

ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ

ಟಿ20 ವಿಶ್ವಕಪ್ ಗೆದ್ದು ತವರಿಗೆ ಆಗಮಿಸಿರುವ ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ಮುಂಬೈನಲ್ಲಿ ವಿಜಯೋತ್ಸವ ಆಚರಿಸಿ ಹೈದರಾಬಾದ್​ಗೆ ಬಂದಿಳಿದ ಸಿರಾಜ್ ಅವರನ್ನು ಕಾರಿನಲ್ಲಿ ನಿಲ್ಲಿಸಿ ಮೆರವಣಿಗೆ…

Read More »
Top News

ಶಿವಮೊಗ್ಗದಲ್ಲಿ ಝಿಕಾ ವೈರಸ್‍ಗೆ ಮೊದಲ ಬಲಿ

ಶಿವಮೊಗ್ಗ: ಝಿಕಾ ವೈರಸ್  ಸೋಂಕಿನಿಂದ 74 ವರ್ಷದ ವೃದ್ಧರೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗದ ಗಾಂಧಿನಗರದಲ್ಲಿ ನಡೆದಿದೆ. ಜೂ. 19 ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ನಗರದ…

Read More »
Top News

ಸ್ಪೈಸ್ ಜೆಟ್ ಏರ್‌ಲೈನ್ಸ್ ಎಡವಟ್ಟು- ಪ್ರಯಾಣಿಕರು 12 ಗಂಟೆ ವಿಮಾನದಲ್ಲೇ ಲಾಕ್

ಬೆಂಗಳೂರು: ಸ್ಪೈಸ್ ಜೆಟ್ ಏರ್‌ಲೈನ್ಸ್ ಸಿಬ್ಬಂದಿಯ ಎಡವಟ್ಟಿನಿಂದಾಗಿ ಟೇಕಾಫ್ ಆಗದ ವಿಮಾನದಲ್ಲೇ ಪ್ರಯಾಣಿಕರು ಲಾಕ್ ಆದ ಪ್ರಸಂಗ ನಡೆದಿದೆ. ಫ್ಲೈಟ್ ನಲ್ಲೇ 100ಕ್ಕೂ ಹೆಚ್ಚು ಪ್ರಯಾಣಿಕರು ಲಾಕ್…

Read More »
Top News

ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಬಜಾಜ್

ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಬಜಾಜ್ ಆಟೋ  ವಿಶ್ವದ ಮೊದಲ ಸಿಎನ್‌ಜಿ ಬೈಕ್ ‘ಬಜಾಜ್ ಫ್ರೀಡಂ 125’ ಅನ್ನು ಬಿಡುಗಡೆಗೊಳಿಸಿದೆ. ಇದರ ಎಕ್ಸ್ ಶೋರೂಂ ಬೆಲೆ ರೂ.95,000…

Read More »
ಸಿನಿಮಾ

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕುಲ್ಲಿಂದರ್‌ ದಾಬಸ್‌ಪೇಟೆಗೆ ವರ್ಗ

ದಾಬಸ್‌ಪೇಟೆ: ಕಳೆದ ತಿಂಗಳು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿ ಅಮಾನತುಗೊಂಡಿದ್ದ ಸಿಐಎಸ್ ಎಫ್ ಸಿಬ್ಬಂದಿ ಕುಲ್ವಿಂದರ್‌ಕೌರ್‌ಅವರನ್ನು ಬೆಂಗಳೂರಿಗೆ ವರ್ಗಾವಣೆ…

Read More »
Top News

ಮಂಗಳಮುಖಿಯರಿಗೂ ಗೃಹಲಕ್ಷ್ಮೀ ಅಡಿ ₹2000 ನೀಡಲು ನಿರ್ಧಾರ

ಬೆಂಗಳೂರು: ಲಿಂಗತ್ವ ಅಲ್ಪಸಂಖ್ಯಾತರು ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರು. ಪಡೆಯಲು ಅನುಕೂಲವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶ ದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ…

Read More »
ಶಿಕ್ಷಣ

ಶಿಕ್ಷಕನ ವರ್ಗಾವಣೆ ಬೆನ್ನಲ್ಲೇ 133 ಮಕ್ಕಳು ಅವರ ಜತೆ ಶಿಫ್ಟ್!

ಹೈದರಾಬಾದ್‌: ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಶಿಕ್ಷಕ ಜೆ. ಶ್ರೀನಿವಾಸ್ ವರ್ಗಾವಣೆಯಾಗಿದ್ದು, ಅವರನ್ನು ಹಿಂಬಾಲಿಸಿ 133 ವಿದ್ಯಾರ್ಥಿಗಳೂ ಅವರು ವರ್ಗಾವಣೆಗೊಂಡ ಶಾಲೆ ಸೇರಿದ ಅಪರೂಪದ ಪ್ರಸಂಗ ತೆಲಂಗಾಣದಲ್ಲಿ ನಡೆದಿದೆ.…

Read More »
ಸಿನಿಮಾ

ಮದುವೆ ಯಾವಾಗ ಎಂದು ಪ್ರಶ್ನಿಸಿದ್ದಕ್ಕೆ ಶ್ರುತಿ ಹಾಸನ್ ಗರಂ

ಸೌತ್ ಬ್ಯೂಟಿ ಶ್ರುತಿ ಹಾಸನ್ ಸಿನಿಮಾಗಿಂತ ಹೆಚ್ಚು ಖಾಸಗಿ ವಿಚಾರವಾಗಿಯೇ ಸುದ್ದಿಯಲ್ಲಿದ್ದಾರೆ. ಇದೀಗ ಅಭಿಮಾನಿಯೊಬ್ಬ, ನಿಮ್ಮ ಮದುವೆ ಯಾವಾಗ ಎಂದಿದ್ದಕ್ಕೆ ನಟಿ ಗರಂ ಆಗಿದ್ದಾರೆ. ಖಡಕ್ ಆಗಿ…

Read More »
Top News

ಸಿಸೇರಿಯನ್‌ ವೇಳೆ ಮಗುವಿನ ಮರ್ಮಾಂಗವನ್ನೇ ಕೊಯ್ದ ವೈದ್ಯ

ದಾವಣಗೆರೆ: ಇಲ್ಲಿನ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಭಾರೀ ಎಡವಟ್ಟು ಮಾಡಿದ್ದಾನೆ. ಸಿಸೇರಿಯನ್‌ ಮಾಡುವ ವೇಳೆ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗವನ್ನೇ ವೈದ್ಯ ಕೊಯ್ದ ಘಟನೆ ನಡೆದಿದೆ. ವೈದ್ಯನನ್ನು ನಿಜಾಮುದ್ದೀನ್…

Read More »
ವಿಶೇಷ

ವಿಶ್ವ ಚಾಕೊಲೇಟ್‌ ದಿನದಂದು ನಿಮ್ಮ ಗರ್ಲ್ ಫ್ರೆಂಡ್​​​​ಗೆ ಈ ರೀತಿ ಸ್ವೀಟ್ ಮೆಸೇಜ್ ಕಳುಹಿಸಿ

ಚಾಕೊಲೇಟ್ ಇಷ್ಟ ಪಡದವರು ಯಾರು ಇಲ್ಲ. ಪುಟ್ಟ ಮಕ್ಕಳಿಂದ ಹಿಡಿದು ವೃದ್ಧರು ಕೂಡ ಬಹಳ ಇಷ್ಟ ಪಟ್ಟೆ ಸವಿಯುತ್ತಾರೆ. ಬಾಯಿಯನ್ನು ಸಿಹಿಯಾಗಿಸುವ ಈ ಚಾಕೊಲೇಟ್, ನಮ್ಮ ಆರೋಗ್ಯಕ್ಕೂ…

Read More »
Top News

ಜೀವ ತೆಗೆಯುವಂತಹ ಟಿಪ್ಸ್ ಕೊಟ್ಟು ಅಭಿಮಾನಿಗಳನ್ನು ತೊಂದರೆಗೆ ಸಿಲುಕಿಸುತ್ತಿದ್ದಾರೆ ಸಮಂತಾ

ನಟಿ ಸಮಂತಾ ರುತ್ ಪ್ರಭು ಅವರು ಸಿನಿಮಾ ರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅವರು ಏನಿದ್ದರೂ ಈಗ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವುದರಲ್ಲಿ ಬ್ಯುಸಿ ಆಗಿದ್ದಾರೆ. ಇದಕ್ಕೆ…

Read More »
ವಿಶೇಷ

ಕೆಲಸದ ಒತ್ತಡಕ್ಕೆ ಬೇಸತ್ತು ರೋಬೋಟ್​ ಆತ್ಮಹತ್ಯೆ

ಸಿಯೋಲ್: ಉದ್ಯೋಗ ಕ್ಷೇತ್ರದಲ್ಲಿ ಒತ್ತಡದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಅನೇಕ ವರದಿಗಳು ಆಗಿವೆ. ಆದರೆ ದಕ್ಷಿಣ ಕೊರಿಯಾದಲ್ಲಿ ವಿಚಿತ್ರ ವೆಂಬಂತೆ ಕೆಲಸದ ಒತ್ತಡದಿಂದ ರೋಬೋಟ್ ಒಂದು ಆತ್ಮಹತ್ಯೆ ಮಾಡಿ…

Read More »
ವೈರಲ್ ನ್ಯೂಸ್

ವಿಶ್ವಕಪ್​​​ ಕಲಿಗಳನ್ನು ನೋಡಲು ಮರವೇರಿ ಕುಳಿತ ಕ್ರಿಕೆಟ್‌ ಪ್ರೇಮಿ; ಫೋಟೋ ವೈರಲ್‌

ಟಿ20 ವಿಶ್ವಕಪ್‌ ಗೆದ್ದ 5 ದಿನಗಳ ಬಳಿಕ ಟೀಂ ಇಂಡಿಯಾ ತಂಡ ತವರಿಗೆ ಆಗಮಿಸಿದ್ದು, ಭರ್ಜರಿ ಸ್ವಾಗತ ದೊರಕಿದೆ. ಜೊತೆಗೆ ನಿನ್ನೆ ಸಂಜೆ ಮುಂಬೈನಲ್ಲಿ ವಿಜಯೋತ್ಸವ ಮೆರವಣಿಗೆಯನ್ನು…

Read More »
ಆರೋಗ್ಯ

ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಬಂದಿದ್ದ 16 ಮಂದಿಯ ದೃಷ್ಟಿಯೇ ಹೋಯ್ತು

ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆಂದು ಬಂದಿದ್ದ 16 ಮಂದಿ ದೃಷ್ಟಿ ಕಳೆದುಕೊಂಡಿರುವ ಘಟನೆ ಕೋಲ್ಕತ್ತಾದ ಮೆಟಿಯಾಬ್ರುಜ್​ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆದಿದೆ. ಈ ಘಟನೆಯಿಂದ ರಾಜ್ಯದ ವೈದ್ಯಕೀಯ…

Read More »
ಸಿನಿಮಾ

ರೇಣುಕಾಸ್ವಾಮಿ ಕೊಲೆ ಪ್ರಕರಣ- ದರ್ಶನ್‍ಗೆ 40 ಲಕ್ಷ ಕೊಟ್ಟ ಮೋಹನ್ ರಾಜ್‍ಗೆ ಮತ್ತೆ ನೋಟಿಸ್

ಬೆಂಗಳೂರು: ಸ್ಯಾಂಡಲ್‍ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್  ಹಾಗೂ ಗ್ಯಾಂಗ್‍ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ಟ್ವಿಸ್ಟ್ ಸಿಗುತ್ತಿದೆ. ರೇಣುಕಾಸ್ವಾಮಿ ಹತ್ಯೆ…

Read More »
Top News

ಬ್ರಿಟನ್ ಸಾರ್ವತ್ರಿಕ ಚುನಾವಣೆ, ಸೋಲೊಪ್ಪಿಕೊಂಡ ರಿಷಿ ಸುನಕ್, ಸರ್ಕಾರ ರಚಿಸಲಿದೆ ಲೇಬರ್ ಪಕ್ಷ

ಬ್ರಿಟನ್​ನ ಸಾರ್ವತ್ರಿಕ ಚುನಾವಣೆಯಲ್ಲಿ ಹಾಲಿ ಪ್ರಧಾನಿ ರಿಷಿ ಸುನಕ್ ಸೋಲೊಪ್ಪಿಕೊಂಡಿದ್ದಾರೆ. ವಿರೋಧ ಪಕ್ಷ ಲೇಬರ್ ಪಾರ್ಟಿ 300ಕ್ಕೂ ಅಧಿಕ ಸ್ಥಾನ ಗಳಿಸಿದ್ದರೆ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ…

Read More »
Top News

ಮುಡಾ ಹಗರಣ ಬಯಲು ಮಾಡಿದ ಮೈಸೂರು ಡಿಸಿ ಕೆವಿ ರಾಜೇಂದ್ರ ವರ್ಗ

ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ ಹಗರಣ ರಾಜ್ಯ ಸರ್ಕಾರಕ್ಕೆ ತಲೆ ನೋವಾಗಿದೆ. ಈ ಮುಡಾ ಹಗರಣದ ಬಗ್ಗೆ ಒಂದು ವರ್ಷದ ಹಿಂದೆಯೇ ಸರ್ಕಾರದ ಗಮನಕ್ಕೆ ತಂದಿದ್ದ ಮೈಸೂರು…

Read More »
ಸಿನಿಮಾ

ದರ್ಶನ್ ಘಟನೆ ಕೇಳಿದ್ಮೇಲೆ ಶಾಕ್ ಆಯ್ತು: ‘ತಾರಕ್‌’ ನಟಿ ಶಾನ್ವಿ ಶ್ರೀವಾತ್ಸವ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ಖ್ಯಾತ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಈಗ ದರ್ಶನ್ ಪ್ರಕರಣದ ಬಗ್ಗೆ ತಾರಕ್ ನಟಿ ಶಾನ್ವಿ ರಿಯಾಕ್ಟ್ ಮಾಡಿದ್ದಾರೆ.…

Read More »
Top News

ಮಣ್ಣಿನ ರುಚಿ ಹೇಗಿತ್ತು ಎಂದು ರೋಹಿತ್‌ಗೆ ಪ್ರಶ್ನಿಸಿದ ಮೋದಿ

ನವದೆಹಲಿ : ಟಿ20 ವಿಶ್ವಕಪ್ ವಿಜೇತ ತಂಡವು ಬಾರ್ಬಡೋಸ್ನಿಂದ ಹಿಂದಿರುಗಿದ ನಂತರ ಗುರುವಾರ ನವದೆಹಲಿಯ ಪ್ರಧಾನಿ ನರೇಂದ್ರ ಮೋದಿಯವರನ್ನ ಅವರ ನಿವಾಸದಲ್ಲಿ ಭೇಟಿ ಮಾಡಿತು. ಚಾರ್ಟರ್ಡ್ ವಿಮಾನದಲ್ಲಿ…

Read More »
Top News

ಅನ್ನಭಾಗ್ಯ ಅಕ್ಕಿ ಹೋಟೆಲ್‌ಗೆ ಮಾರುವ ಅಯೋಗ್ಯರನ್ನು ಶಿಕ್ಷಿಸಿ: ಹೈಕೋರ್ಟ್

ಬೆಂಗಳೂರು:  ಬಡವರಿಗಾಗಿ ರೂಪಿಸಲಾಗಿರುವ ‘ಅನ್ನಭಾಗ್ಯ’ ನೆಯ ಅಕ್ಕಿಯನ್ನು ಹೋಟೆಲ್‌ಗಳಿಗೆ ಮಾರುವ ಅಯೋಗ್ಯರ ವಿರುದ್ಧ ಜಿಲ್ಲಾಧಿಕಾರಿಗಳು ಮುಲಾಜಿಲ್ಲದೆ ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ಮೌಖಿಕವಾಗಿ ಸೂಚಿಸಿದೆ. ಪ್ರಕರಣವೊಂದರ ವಿಚಾರಣೆ…

Read More »
ಸಿನಿಮಾ

ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮಕ್ಕೆ ಜಸ್ಟಿನ್ ಬೀಬರ್; ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಗ್ಯಾರಂಟಿ

ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರ ಕಿರಿಯ ಮಗ ಅನಂತ್ ಅಂಬಾನಿ ಮದುವೆ ಅದ್ದೂರಿಯಾಗಿ ನೆರವೇರುತ್ತಿದೆ. ಅವರು ರಾಧಿಕಾ ಮರ್ಚಂಟ್​ನ ಜುಲೈ 12ರಂದು ವಿವಾಹ ಆಗಲಿದ್ದಾರೆ.…

Read More »
Top News

ರೈತರಿಗೆ ಕೋಚಿಮುಲ್ ಬಿಗ್ ಶಾಕ್ – ಹಾಲು ಉತ್ಪಾದಕರಿಗೆ 2 ರೂ. ಕಡಿತ

ಕೋಲಾರ: ಕೆಎಂಎಫ್ ಹಾಲಿನ ದರ ಏರಿಕೆ ಮಾಡಿದ ಬೆನ್ನಲ್ಲೇ ರೈತರಿಗೆ ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ…

Read More »
Top News

Karnataka By Elections – ಅಭ್ಯರ್ಥಿ ಆಯ್ಕೆಗೆ ಮೂರು ತಂಡ ರಚಿಸಿದ ಬಿಜೆಪಿ

ಬೆಂಗಳೂರು: ಕರ್ನಾಟಕದ ಮೂರು ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಯ ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿಯಿಂದ ತಂಡ ರಚನೆ ಮಾಡಿದೆ. ಚನ್ನಪಟ್ಟಣ ಕ್ಷೇತ್ರಕ್ಕೆ ಡಾ.ಸಿ.ಎನ್‌.ಅಶ್ವತ್‌ನಾರಾಯಣ, ಸಂಡೂರಿಗೆ  ಸಿ ಟಿ ರವಿ, ಶಿಗ್ಗಾವಿಗೆ…

Read More »
ವೈರಲ್ ನ್ಯೂಸ್

ಸಿರಪ್‌ ಬಾಟಲಿ ನುಂಗಿ ಸಂಕಷ್ಟಕ್ಕೆ ಸಿಲುಕಿದ ನಾಗಪ್ಪ; ರಕ್ಷಣೆಗೆ ಧಾವಿಸಿದ ಸ್ನೇಕ್‌ ಹೆಲ್ಪ್‌ಲೈನ್‌

ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡುವಂತೆ ಜನರಿಗೆ ಎಷ್ಟೇ ಜಾಗೃತಿ, ಎಚ್ಚರಿಕೆ ನೀಡಿದರೂ ಎಲ್ಲೆಂದರಲ್ಲಿ ಕಸ ಎಸೆಯುವ ಚಾಳಿ ಬಿಟ್ಟಿಲ್ಲ. ಹೀಗೆ ಎಲ್ಲೆಂದರಲ್ಲಿ ಕಸ ಎಸೆಯುವುದರಿಂದ ಪರಿಸರಕ್ಕೆ ಹಾನಿಯಾಗುವುದರ…

Read More »
ವೈರಲ್ ನ್ಯೂಸ್

ಆಕ್ಟಿಂಗ್‌ ಬಿಟ್ಟು ಜ್ಯೂಸ್‌ ಅಂಗಡಿ ಇಟ್ರಾ ಹೃತಿಕ್‌ ರೋಷನ್‌? ಇದೇನು ಹೊಸ ಕಥೆ

ಈ ಪ್ರಪಂಚದಲ್ಲಿ ಒಬ್ಬರಂತೆ ಏಳು ಮಂದಿ ಇರುತ್ತಾರೆ ಎಂಬ ನಂಬಿಕೆ ಇದೆ. ಇದಕ್ಕೆ ಸಾಕ್ಷಿ ಎಂಬಂತೆ ಒಬ್ಬರಂತೆ ಕಾಣುವ ಮತ್ತೊಬ್ಬರು ಸಿಕ್ಕಿದ್ದೂ ಉಂಟು. ಅದರಲ್ಲೂ ಯಾರಾದರೂ ಸಿನೆಮಾ…

Read More »
Top News

ಕಾನೂನಿಗಿಂತ ಯಾರು ಮೇಲಲ್ಲ, ಈ ಕೃತ್ಯ ಮಾಡುವ ವ್ಯಕ್ತಿತ್ವ ದರ್ಶನ್‌ದಲ್ಲ- ಮೌನ ಮುರಿದ ಸುಮಲತಾ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ  ಪ್ರಕರಣವಾಗಿ ಆರೋಪಿಯಾಗಿರುವ ನಟ ದರ್ಶನ್ ಬಗ್ಗೆ ನಟಿ ಕಮ್ ಸಂಸದೆ ಸುಮಲತಾ ಮೌನ ಮುರಿದಿದ್ದಾರೆ. ದರ್ಶನ್ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ…

Read More »
ಸಿನಿಮಾ

ಖುಷಿ ಸುದ್ದಿ ಸದ್ಯದಲ್ಲೇ ಕೊಡ್ತೀವಿ- ತರುಣ್ ಮದುವೆ ಬಗ್ಗೆ ಮಾಲತಿ ಸುಧೀರ್ ಪ್ರತಿಕ್ರಿಯೆ

ರಾಬರ್ಟ್, ಕಾಟೇರ, ಸಿನಿಮಾಗಳ ನಿರ್ದೇಶಕ ತರುಣ್ ಸುಧೀರ್  ಮತ್ತು ನಟಿ ಸೋನಾಲ್ ಮದುವೆ ಆಗ್ತಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡಿತ್ತು. ಆದರೆ ಸ್ಪಷ್ಟನೆ ಸಿಕ್ಕಿರಲಿಲ್ಲ. ಇದೀಗ…

Read More »
ಕ್ರಿಕೆಟ್

ವಿಶ್ವಕಪ್ ಸಂಭ್ರಮ – ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ

ನವದೆಹಲಿ: ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿರುವ ಟೀಮ್ ಇಂಡಿಯಾ ಆಟಗಾರರರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಮೋದಿ ಟೀಮ್ ಇಂಡಿಯಾ ನಾಯಕರಿಗೆ ಅಭಿನಂದಿಸಿದ್ದಾರೆ.…

Read More »
ಸಿನಿಮಾ

ವರಲಕ್ಷ್ಮಿ ಶರತ್‌ಕುಮಾರ್ ಅದ್ಧೂರಿ ಆರತಕ್ಷತೆ- ಕಿಚ್ಚ ಸುದೀಪ್ ಕುಟುಂಬ ಭಾಗಿ

ತಮಿಳಿನ ಜನಪ್ರಿಯ ನಟಿ ವರಲಕ್ಷ್ಮಿ ಶರತ್‌ಕುಮಾರ್ ಬಹುಕಾಲದ ಗೆಳೆಯ ನಿಕೊಲಾಯ್ ಜೊತೆ ಥೈಲ್ಯಾಂಡ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜು.3ರಂದು ಚೆನ್ನೈನಲ್ಲಿ ಅದ್ಧೂರಿ ಆರತಕ್ಷತೆ  ಆಯೋಜಿಸಿದ್ದು, ಕನ್ನಡದ ಸ್ಟಾರ್…

Read More »
ಸಿನಿಮಾ

ಯುವ ಡಿವೋರ್ಸ್‌ ಕೇಸ್‌ – ಆ.23ಕ್ಕೆ ಮುಂದೂಡಿಕೆ- ಕೋರ್ಟ್‌ನಲ್ಲಿ ಇಂದೇನಾಯ್ತು?

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಯುವ ರಾಜ್‌ಕುಮಾರ್‌ ಸಲ್ಲಿಸಿದ್ದ ವಿಚ್ಚೇದನ ಅರ್ಜಿ ವಿಚಾರಣೆ ಆಗಸ್ಟ್‌ 23ಕ್ಕೆ ಮುಂದೂಡಿಕೆಯಾಗಿದೆ. ಇಂದು 1 ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆ ಕಲ್ಪನಾ ಅವರಿದ್ಧ…

Read More »
Top News

ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೂ ನನ್ನ ದಾರಿಗೆ ಏನೇ ಎದುರಾದರೂ ಹೆದರಲ್ಲ: ಯುವ ಪತ್ನಿ ಶ್ರೀದೇವಿ

ಬೆಂಗಳೂರು: ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೆ ನನ್ನ ದಾರಿಗೆ ಏನೇ ಎದುರಾದರೂ ನಾನು ಹೆದರುವುದಿಲ್ಲ ಎಂದು ಸ್ಯಾಂಡಲ್‌ವುಡ್‌  ನಟ ಯುವ ಪತ್ನಿ ಶ್ರೀದೇವಿ…

Read More »
Top News

ಪವಿತ್ರಾಗೌಡ ದರ್ಶನ್‌ ಪತ್ನಿ ಅಲ್ಲ: ಪೊಲೀಸ್‌ ಆಯುಕ್ತರಿಗೆ ವಿಜಯಲಕ್ಷ್ಮಿ ಪತ್ರ

ಬೆಂಗಳೂರು: ಪವಿತ್ರಾ ಗೌಡ, ದರ್ಶನ್‌ ಅವರ ಪತ್ನಿ ಅಲ್ಲ ಎಂದು ನಗರ ಪೊಲೀಸ್‌ ಆಯುಕ್ತರಿಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಪತ್ರ ಬರೆದು ಸ್ಪಷ್ಟನೆ ನೀಡಿದ್ದಾರೆ. 2003ರಲ್ಲಿ…

Read More »
Top News

ತವರಿಗೆ ಮರಳಿದ ʼವಿಶ್ವʼ ಚಾಂಪಿಯನ್ಸ್‌! – ಇಂದು ಸಂಜೆ ಮುಂಬೈನಲ್ಲಿ ರೋಡ್‌ ಶೋ

ನವದೆಹಲಿ: ಟಿ20 ವಿಶ್ವಕಪ್‌ ಕ್ರಿಕೆಟ್‌ ಚಾಂಪಿಯನ್‌ ಟೀಂ ಇಂಡಿಯಾ  ಇಂದು ಬೆಳಗ್ಗೆ ತಾಯ್ನಾಡಿಗೆ ಆಗಮಿಸಿದೆ. ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ನಿಂದ ಹೊರಟಿದ್ದ ವಿಶೇಷ ವಿಮಾನ ದೆಹಲಿಯಲ್ಲಿರುವ  ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ…

Read More »
Top News

ಹಿರಿಯ ಪತ್ರಕರ್ತ ವಿಶ್ವೇಶ್ವರ್ ಭಟ್‌ಗೆ ಹೃದಯಾಘಾತ

ಬೆಂಗಳೂರು: ಹಿರಿಯ ಪತ್ರಕರ್ತ, ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ್ ಭಟ್ ಅವರಿಗೆ ಹೃದಯಾಘಾತವಾಗಿದೆ. 57 ವರ್ಷದ ವಿಶ್ವೇಶ್ವರ್ ಭಟ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಶ್ವೇಶ್ವರ್ ಭಟ್‌ಗೆ…

Read More »
ಸುದ್ದಿ

ಮಂಗಳೂರಿನ ಬಲ್ಮಠ ರಸ್ತೆಯಲ್ಲಿ ಮಣ್ಣು ಕುಸಿತ- ಓರ್ವ ಕಾರ್ಮಿಕನ ರಕ್ಷಣೆ, ಮತ್ತೋರ್ವನಿಗಾಗಿ ಶೋಧ

ಮಂಗಳೂರು: ನಗರದ ಬಲ್ಮಠ  ರಸ್ತೆಯಲ್ಲಿ ಕಟ್ಟಡದ ಮಣ್ಣು ಕುಸಿದು ಬಿಹಾರ ಮೂಲದ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ. ಚಂದನ್ ಕುಮಾರ್ (30) ಮತ್ತು ರಾಜಕುಮಾರ್…

Read More »
Top News

10 ವರ್ಷ ಕೇವಲ ‘ರುಚಿ’ ನೋಡಿದ್ದೀರಿ, 3ನೇ ಅವಧಿಯಲ್ಲಿ ‘ಮೃಷ್ಟಾನ್ನ ಭೋಜನ’: ಪ್ರಧಾನಿ ಮೋದಿ

ಹೊಸ ದಿಲ್ಲಿ: ಭಾರತೀಯ ಜನತಾ ಪಕ್ಷ ಮತ್ತೊಂದು ಅವಧಿಗೆ ಅಧಿಕಾರಕ್ಕೆ ಬಂದರೆ ದೇಶದ ಸಂವಿಧಾನವನ್ನೇ ಬದಲಾವಣೆ ಮಾಡುತ್ತದೆ ಎಂಬ ಕಾಂಗ್ರೆಸ್ ಪಕ್ಷದ ಆರೋಪಗಳಿಗೆ ತಿರುಗೇಟು ನೀಡಿದ ಪ್ರಧಾನಿ ಮೋದಿ,…

Read More »
ಸಿನಿಮಾ

‘ಕಣಂಜಾರು’ ಸಿನಿಮಾದ ಟೀಸರ್ ರಿಲೀಸ್

ಆರ್‌ಪಿಫಿಲ್ಮ್ಸ್ ಬ್ಯಾನರ್ ಅಡಿ ಆರ್. ಬಾಲಚಂದ್ರ ನಿರ್ಮಿಸಿ, ನಿರ್ದೇಶಿಸಿರುವ ‘ಕಣಂಜಾರು’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಹಿಂದೆ ಶೀರ್ಷಿಕೆ ಬಿಡುಗಡೆ ಮಾಡಿದ್ದ ತಂಡಕ್ಕೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿತ್ತು.…

Read More »
Top News

ಇದೇ ಮೊದಲ ಬಾರಿಗೆ ಪ್ರಜ್ವಲ್‌ ನೋಡಲು ಪರಪ್ಪನ ಆಗ್ರಹಾರಕ್ಕೆ ಬಂದ ರೇವಣ್ಣ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರನ್ನು ಭೇಟಿ ಮಾಡಲು ಮಾಜಿ ಸಚಿವ ಹೆಚ್‌ಡಿ ರೇವಣ್ಣ ಇದೇ ಮೊದಲ ಬಾರಿಗೆ ಪರಪ್ಪನ ಅಗ್ರಹಾರಕ್ಕೆ ಆಗಮಿಸಿದ್ದಾರೆ. ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು…

Read More »
ಸುದ್ದಿ

ದೆಹಲಿಯ ಕರ್ನಾಟಕ ಭವನದ ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬಳ್ಳಾರಿ: ದೆಹಲಿಯ ಕರ್ನಾಟಕ ಭವನದ  ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾ ಹೊಸಳ್ಳಿ ಹೊರವಲಯದಲ್ಲಿ ಪತ್ತೆಯಾಗಿದೆ. ಎಂ ಬಿ ಅಯ್ಯನಹಳ್ಳಿ…

Read More »
Top News

ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌ ಮಾಡಿದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ನಟ ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌  ಮಾಡಿಸಿದರಿಗೆ ಬಿಸಿ ಮುಟ್ಟಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮುಂದಾಗಿದೆ. ಹೌದು. ದರ್ಶನ್‌…

Read More »
Top News

ಅನಂತ್ ಅಂಬಾನಿ- ರಾಧಿಕಾ ಮರ್ಚಂಟ್ ಮದುವೆಗೂ ಮುನ್ನ ಅಂಬಾನಿ ಕುಟುಂಬದಿಂದ ಸಾಮೂಹಿಕ ವಿವಾಹ

ಮುಕೇಶ್- ನೀತಾ ಅಂಬಾನಿ ದಂಪತಿಯ ಮಗ ಅನಂತ್ ಅಂಬಾನಿ ಅವರ ಮದುವೆ ಇದೇ ಜುಲೈ 12ನೇ ತಾರೀಕಿಗೆ ರಾಧಿಕಾ ಮರ್ಚೆಂಟ್ ಜೊತೆಗೆ ನಡೆಯಲಿದೆ. ತಮ್ಮ ಕಿರಿಯ ಪುತ್ರ…

Read More »
ವೈರಲ್ ನ್ಯೂಸ್

ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದ ಬಸ್ ಬ್ರೇಕ್​ಫೇಲ್​, ಬಸ್​ನಿಂದ ಹಾರಿ ಗಾಯಗೊಂಡ ಪ್ರಯಾಣಿಕರು

ಅಮರನಾಥ ಯಾತ್ರೆ ಮುಗಿಸಿ ಪಂಜಾಬ್​ನ ಹೋಶಿಯಾರ್​ಪುರಕ್ಕೆ ಹಿಂದಿರುಗುತ್ತಿರುವಾಗ ಬಸ್​ನ ಬ್ರೇಕ್​ ಫೇಲ್​ ಆದ ಪರಿಣಾಮ ಯಾತ್ರಿಕರು ಬಸ್ನಿಂದ ಹಾರಿ ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ…

Read More »
Top News

ವೈಟ್ ಟಾಪಿಂಗ್‌ಗೆ ಬಿಬಿಎಂಪಿ ಸಿದ್ಧತೆ- ಯಾವೆಲ್ಲಾ ರಸ್ತೆಗಳಲ್ಲಿ ಕಾಮಗಾರಿ?

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ  ಬಿಬಿಎಂಪಿ  ವೈಟ್ ಟಾಪಿಂಗ್ ಕಾಮಗಾರಿ ಮಾಡಲು ತಯಾರಿ ನಡೆಸುತ್ತಿದೆ. 15 ಪ್ಯಾಕೇಜ್‌ಗಳಲ್ಲಿ 43 ರಸ್ತೆಗಳಲ್ಲಿ ವೈಟ್ ಟಾಪಿಂಗ್ ಮಾಡಲು ಬ್ಲೂಪ್ರಿಂಟ್ ರೆಡಿ…

Read More »
Top News

ಒಂದೇ ವಾರದಲ್ಲಿ 98 ಅಡಿಗೆ ತಲುಪಿದ ಕೆಆರ್‌ಎಸ್ ನೀರಿನ ಮಟ್ಟ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆಎರ್‌ಎಸ್ ಡ್ಯಾಂ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಒಂದೇ ವಾರದಲ್ಲಿ 11 ಅಡಿಯಷ್ಟು…

Read More »
Top News

ಭಾಷಣಕ್ಕೆ ಕಿರುಚಿ ಅಡ್ಡಿಪಡಿಸಿ ಸುಸ್ತಾಗಿದ್ದ ಪ್ರತಿಪಕ್ಷ ಸದಸ್ಯರಿಗೆ ನೀರು ನೀಡಿದ ಮೋದಿ – ವಿಡಿಯೋ ವೈರಲ್‌

ನವದೆಹಲಿ: ಲೋಕಸಭೆಯಲ್ಲಿ  ತನ್ನ ಭಾಷಣಕ್ಕೆ ಅಡ್ಡಿಪಡಿಸುತ್ತಿದ್ದ ಪ್ರತಿಪಕ್ಷ ಸದಸ್ಯರಿಗೆ ಪ್ರಧಾನಿ ಮೋದಿ ಕುಡಿಯಲು ನೀರು ನೀಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು…

Read More »
Top News

ಬ್ರೇಕ್ ಬಳಿಕ ಮತ್ತೆ ಸಿನಿಮಾಗಳಲ್ಲಿ ಶ್ರೀಲೀಲಾ ಬ್ಯುಸಿ

ಕನ್ನಡದ ಬ್ಯೂಟಿ ಶ್ರೀಲೀಲಾಗೆ ತೆಲುಗಿನಲ್ಲಿ ಭಾರೀ ಬೇಡಿಕೆಯಿದೆ. ಸೌಂದರ್ಯದ ಜೊತೆ ಪ್ರತಿಭೆ ಇರುವ ಶ್ರೀಲೀಲಾ ಬ್ರೇಕ್ ನಂತರ ಮತ್ತಷ್ಟು ಬ್ಯುಸಿಯಾಗಿದ್ದಾರೆ. ತೆಲುಗಿನ ಜೊತೆ ಬಾಲಿವುಡ್‌ನಿಂದಲೂ ‘ಕಿಸ್’  ನಟಿಗೆ…

Read More »
Top News

ಸೂರಜ್‌ ರೇವಣ್ಣ ಪ್ರಕರಣ ಸಿಐಡಿ ತನಿಖೆಗೆ – ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಎಂಎಲ್‌ಸಿ ಸೂರಜ್‌ ರೇವಣ್ಣ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸೂರಜ್‌…

Read More »
ಮನರಂಜನೆ

ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟ ‘ಗಟ್ಟಿಮೇಳ’ ನಟಿ

ಕನ್ನಡದ ಕಿರುತೆರೆಯಲ್ಲಿ ಜನಪ್ರಿಯತೆ ಗಳಿಸಿದ ‘ಗಟ್ಟಿಮೇಳ’ ಸೀರಿಯಲ್ ನಾಯಕಿ ನಿಶಾ ರವಿಕೃಷ್ಣನ್ ಫ್ಯಾನ್ಸ್‌ಗೆ ಸಿಹಿಸುದ್ದಿ ಕೊಟ್ಟಿದ್ದಾರೆ. ತೆಲುಗಿನಲ್ಲಿ ಬ್ಯುಸಿಯಾಗಿದ್ದ ನಟಿ ಈಗ ಕನ್ನಡದ ಹೊಸ ಧಾರಾವಾಹಿಯನ್ನು ಒಪ್ಪಿಕೊಂಡಿದ್ದಾರೆ.…

Read More »
Top News

ಸೂರಜ್ ರೇವಣ್ಣ ಬಂಧನ ಕೇಸ್‌ – ಇವೆಲ್ಲ ವಿಚಿತ್ರ, ವಿಕೃತ, ಅಸಹ್ಯಪಡುವ ಪ್ರಕರಣ: ಪ್ರಿಯಾಂಕ್‌ ಖರ್ಗೆ

ಕಲಬುರಗಿ: ಸೂರಜ್‌ ರೇವಣ್ಣ ಪ್ರಕರಣ  ವಿಚಿತ್ರ, ವಿಕೃತ, ಅಸಹ್ಯಪಡುವ ಪ್ರಕರಣಗಳು ಎಂದು ಸಚಿವ ಪ್ರಿಯಾಂಕ್ ಖರ್ಗೆ  ತೀವ್ರ ಬೇಸರ ಹೊರಹಾಕಿದ್ದಾರೆ. ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪರಿಷತ್…

Read More »
ಸಿನಿಮಾ

ಲಾಯರ್ ಆಗಿ ಶಿವಣ್ಣ ಖಡಕ್ ಎಂಟ್ರಿ

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್  ನಟನೆಯ ‘ಭೈರತಿ ರಣಗಲ್’  ಸಿನಿಮಾ ಮೇಕಿಂಗ್ ವಿಡಿಯೋ ರಿಲೀಸ್ ಮಾಡಿದೆ ಚಿತ್ರತಂಡ. ಚಿತ್ರದಲ್ಲಿ ಲಾಯರ್ ಪಾತ್ರದಲ್ಲಿ ಸಖತ್ ಖಡಕ್ ಆಗಿ ಶಿವಣ್ಣ ಕಾಣಿಸಿಕೊಂಡಿದ್ದಾರೆ.…

Read More »
ಕ್ರಿಕೆಟ್

ಬಾಂಗ್ಲಾ ವಿರುದ್ಧ ಭಾರತಕ್ಕೆ 50 ರನ್‌ಗಳ ಭರ್ಜರಿ ಜಯ

ನಾರ್ತ್ ಸೌಂಡ್ : ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳ ನಡುವೆ ನಡೆದ 2024ರ ಟಿ20 ವಿಶ್ವಕಪ್‌ನ ಸೂಪರ್-8 ಪಂದ್ಯದಲ್ಲಿ ಭಾರತ 196…

Read More »
ಕ್ರೈಂ ಸ್ಟೋರಿ

ʻದಾಸʼನ ಮೊದಲ ದಿನದ ಜೈಲು ದಿನಚರಿ ಹೇಗಿದೆ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಂಧನವಾಗಿರುವ ನಟ ದರ್ಶನ್‌ಗೆ ಜುಲೈ 4ರ ವರೆಗೆ ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿದೆ. ದರ್ಶನ್‌  ಸೇರಿ ಪ್ರಕರಣದಲ್ಲಿ ಭಾಗಿಯಾಗಿದ್ದ ಇತರ…

Read More »
ರಾಜಕೀಯ

ವಿಧಾನ ಪರಿಷತ್ ಸದಸ್ಯ ಡಾ. ಸೂರಜ್‌ ರೇವಣ್ಣ ಬಂಧನ

ಹಾಸನ: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿಧಾನ ಪರಿಷತ್ ಸದಸ್ಯ ಸೂರಜ್‌ ರೇವಣ್ಣ ಅವರನ್ನ ಪೊಲೀಸರು ಬಂಧಿಸಿದ್ದಾರೆ. ಹಾಸನದ ಸೆನ್‌ ಪೊಲೀಸ್‌ ಠಾಣೆಯಲ್ಲಿಯೇ  ಪೊಲೀಸರು ಬಂಧಿಸಿದ್ದಾರೆ. ಶನಿವಾರ…

Read More »
ವಿಶೇಷ

ಇಂಡೋ-ಪಾಕ್ ಗಡಿಯಲ್ಲಿ ಸೈನಿಕರೊಂದಿಗೆ ಯೋಗ ಪ್ರದರ್ಶಿಸಿದ ಶ್ವಾನಗಳು

ಶ್ರೀನಗರ: ಜಮ್ಮುವಿನ ಇಂಡೋ-ಪಾಕ್ ಗಡಿ ನಿಯಂತ್ರಣ ರೇಖೆಯ ಬಳಿ ಸೈನಿಕರೊಂದಿಗೆ, ಎರಡು ಶ್ವಾನಗಳು ಯೋಗಾಸನದಲ್ಲಿ ಪಾಲ್ಗೊಂಡಿರುವ ವೀಡಿಯೋವನ್ನು ಭದ್ರತಾ ಪಡೆ ಎಕ್ಸ್‌ನಲ್ಲಿ ಹಂಚಿಕೊಂಡಿದೆ. ಭದ್ರತಾ ಪಡೆಗಳು ಬಿಡುಗಡೆ…

Read More »
ವಿಶೇಷ

ಮೊಟ್ಟೆಯ ಮೇಲೆ 60 ಯೋಗಾಸನ ಭಂಗಿ; ಬೆರಗು ಮೂಡಿಸಿದ ಕಲಾವಿದ

ಆಂಧ್ರಪ್ರದೇಶ: ಇಂದು ವಿಶ್ವಯೋಗದಿನಾಚರಣೆಯನ್ನು ಎಲ್ಲಡೆ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಚಿತ್ರ ಕಲಾವಿದ ಕೋಟೇಶ್ ಬಿಡಿಸಿದ ಅದ್ಭುತ ಚಿತ್ರಗಳು ಎಲ್ಲರ ಮನಸೆಳೆಯುತ್ತಿವೆ. ಕರ್ನೂಲು ಜಿಲ್ಲೆಯ ನಿವಾಸಿ ಕೋಟೇಶ್ ಕೋಳಿ ಮೊಟ್ಟೆಯ ಮೇಲೆ…

Read More »
ಆರೋಗ್ಯ

ಯಾವ ಯೋಗಾಸನ ಮಾಡೋದ್ರಿಂದ ಯಾವೆಲ್ಲಾ ಸಮಸ್ಯೆ ಗುಣವಾಗುತ್ತದೆ

ಪ್ರತಿದಿನ ಯೋಗಾಸನವನ್ನು ಅಭ್ಯಾಸ ಮಾಡುವುದು ನಮ್ಮ ದೇಹ ಮತ್ತು ಮನಸ್ಸಿಗೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ. ಇದು ದೇಹವನ್ನು ಚುರುಕುಗೊಳಿಸುವುದಲ್ಲದೆ ಅನೇಕ ರೀತಿಯ ರೋಗಗಳನ್ನು ತಡೆಯುತ್ತದೆ. ಯೋಗ ಮಾಡುವುದರಿಂದ…

Read More »
ಆರೋಗ್ಯ

ಈ ಹಣ್ಣುಗಳನ್ನು ತಿಂದ್ರೆ ಸಾಕು, ರಕ್ತದಲ್ಲಿ ಸೇರಿಕೊಂಡಿರುವ ಯೂರಿಕ್ ಆಸಿಡ್, ತನ್ನಿಂತಾನೆ ಕಡಿಮೆ ಆಗುತ್ತಾ ಬರುತ್ತೆ!

ದೇಹವು ಪ್ಯೂರಿನ್ ನ್ನು ವಿಘಟಿಸಿದಾಗ ಉಂಟಾಗುವಂತಹ ಉಪ ಉತ್ಪನ್ನವೇ ಯೂರಿಕ್ ಆಮ್ಲ. ನಾವು ತಿನ್ನುವ ಹಾಗೂ ಕುಡಿಯುವ ಆಹಾರದಲ್ಲಿ ಪ್ಯೂರಿನ್ ಕಂಡು ಬರುವುದು. ಇದರ ಈ ಉಪ…

Read More »
ರಾಜಕೀಯ

ಜೈಲಿನಿಂದ ಸಿಎಂ ಕೇಜ್ರಿವಾಲ್‌ ಬಿಡುಗಡೆಗೆ ಹೈಕೋರ್ಟ್‌ ತಡೆ

ನವದೆಹಲಿ: ದೆಹಲಿ ಮದ್ಯ ನೀತಿಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ಗೆ  ಹಿನ್ನಡೆಯಾಗಿದೆ. ಜೈಲಿನಿಂದ ಕೇಜ್ರಿವಾಲ್‌ ಬಿಡುಗಡೆಗೆ ದೆಹಲಿ ಹೈಕೋರ್ಟ್‌ ತಡೆ ನೀಡಿದೆ. ಹೊಸ ಮದ್ಯ…

Read More »
ಕ್ರೈಂ ಸ್ಟೋರಿ

ರೇಣುಕಸ್ವಾಮಿ ಕೊಲೆಗೆ ಸಂಚು ರೂಪಿಸಿದ್ದೇ ಪವಿತ್ರಾಗೌಡ – ಹೊಸ ರಿಮ್ಯಾಂಡ್‌ ಕಾಪಿಯಲ್ಲಿ ಏನಿದೆ?

ಬೆಂಗಳೂರು: ದರ್ಶನ್ ಮತ್ತು ಗ್ಯಾಂಗ್‌ನಿಂದ ರೇಣುಕಸ್ವಾಮಿ ಹತ್ಯೆ ಪ್ರಕರಣದ ಕಿಂಗ್ ಪಿನ್ ಪವಿತ್ರಾಗೌಡ ಅನ್ನೋದು ಪೊಲೀಸರ ತನಿಖೆಯಲ್ಲಿ ಬಟಾಬಯಲಾಗಿದೆ. ಎ1 ಆರೋಪಿಯಾಗಿರುವ ಪವಿತ್ರಾಗೌಡಗೆ ಸದ್ಯ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು,…

Read More »
ಆರೋಗ್ಯ

ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಗ ಪ್ರದರ್ಶನ

ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನದ ಹಿನ್ನೆಲೆಯಲ್ಲಿ ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಗ ಪ್ರದರ್ಶನ ಮಾಡಲಾಯಿತು. ಅಟಾರಿ ವಾಘಾ ಗಡಿಯಲ್ಲಿ ಯೋಗಭ್ಯಾಸ ಮಾಡಲಾಯಿತು. ರಾಜಸ್ಥಾನದ ಗಡಿ ಮತ್ತು ಸಿಯಾಚಿನ್‌ನಲ್ಲೂ ಯೋಗ ಪ್ರದರ್ಶನ…

Read More »
ಕ್ರಿಕೆಟ್

ಅಫ್ಘಾನ್‌ ವಿರುದ್ಧ ಭಾರತಕ್ಕೆ 47 ರನ್‌ಗಳ ಸೂಪರ್‌ ಜಯ – ಹಿಟ್‌ಮ್ಯಾನ್‌ ವಿಶೇಷ ಸಾಧನೆ!

ಬಾರ್ಬಡೋಸ್‌: ಸೂರ್ಯಕುಮಾರ್‌ ಯಾದವ್  ಸ್ಫೋಟಕ ಅರ್ಧಶತಕ, ಜಸ್‌ಪ್ರೀತ್‌ ಬುಮ್ರಾ ಮಾರಕ ಬೌಲಿಂಗ್ ದಾಳಿ ನೆರವಿನಿಂದ ಭಾರತ, 2024ರ ಐಸಿಸಿ ಟಿ20 ವಿಶ್ವಕಪ್‌  ಟೂರ್ನಿಯ ಸೂಪರ್‌-8ರ ಸುತ್ತಿನಲ್ಲಿ ಅಫ್ಘಾನಿಸ್ತಾನದ…

Read More »
ಸಿನಿಮಾ

ಮೊದಲ ಚಿತ್ರಕ್ಕೆ 20 ಸಾವಿರ ಸಂಭಾವನೆ ಪಡೆದಿದ್ದ ಪವಿತ್ರಾ ಗೌಡ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್  ಜೊತೆ ಹೆಚ್ಚು ಹೈಲೆಟ್ ಆಗಿರುವ ಪವಿತ್ರಾ ಗೌಡ ‘ಅಗಮ್ಯ’ ಎಂಬ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟರು. ಅವರ ಚೊಚ್ಚಲ…

Read More »
ಕ್ರೈಂ ಸ್ಟೋರಿ

ಮೂರನೇ ಬಾರಿ ದರ್ಶನ್‌ ಪೊಲೀಸ್‌ ಕಸ್ಟಡಿಗೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌  ಸೇರಿದಂತೆ ಆರು ಆರೋಪಿಗಳನ್ನು ಕೋರ್ಟ್‌ ಮೂರನೇ ಬಾರಿಗೆ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ. ಇಂದು ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಪೊಲೀಸರು ದರ್ಶನ್‌…

Read More »
ಸಿನಿಮಾ

ಪಟ್ಟಣಗೆರೆ ಶೆಡ್ ಮಾಲೀಕರಿಗೆ ಬಿಬಿಎಂಪಿ ನೋಟಿಸ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕಿಡ್ನಾಪ್ ಹಾಗೂ ಕೊಲೆ ಪ್ರಕರಣದ ಬಳಿಕ ಪಟ್ಟಣಗೆರೆ ಶೆಡ್  ಮುನ್ನೆಲೆಗೆ ಬಂತು. ಈ ಬೆನ್ನಲ್ಲೇ ಪಟ್ಟಣಗೆರೆ ಶೆಡ್‍ಗೆ ಬಿಬಿಎಂಪಿ ಶಾಕ್ ಕೊಟ್ಟಿದೆ. ಹೌದು.…

Read More »
ಸಿನಿಮಾ

ರೇಣುಕಾಸ್ವಾಮಿ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆಯಿದೆ: ರಚಿತಾ ರಾಮ್

ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್  ಸದ್ಯ ರೇಣುಕಾಸ್ವಾಮಿ ಕೊಲೆ  ಪ್ರಕರಣದ ವಿಚಾರವಾಗಿ ಬಂಧಿಸಲಾಗಿದೆ. ಸುದೀಪ್, ಉಪೇಂದ್ರ ಅವರು ದರ್ಶನ್‌ ಪ್ರಕರಣಕ್ಕೆ ಪ್ರತಿಕ್ರಿಯೆ ನೀಡಿದ ಬಳಿಕ ರಚಿತಾ ರಿಯಾಕ್ಟ್‌…

Read More »
ಸಿನಿಮಾ

ಲ್ಯಾಂಬೋರ್ಗಿನಿ ತಗೋಳೋಕೆ ದರ್ಶನ್‌ಗೆ ಅಡ್ವಾನ್ಸ್ ಕೊಟ್ಟಿದ್ದೇ ನಾನು: ಉಮಾಪತಿ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಇದೀಗ ರೇಣುಕಾಸ್ವಾಮಿ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಬೆನ್ನಲ್ಲೇ ರಾಬರ್ಟ್, ಹೆಬ್ಬುಲಿ ಸಿನಿಮಾಗಳ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರು ದರ್ಶನ್ ಪ್ರಕರಣದ…

Read More »
ಸಿನಿಮಾ

ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ವಿಷ ಸೇವಿಸಿ ಆತ್ಮಹತ್ಯೆ !

ಬೆಂಗಳೂರು : ಕಾಣೆಯಾಗಿದ್ದ ನಟ ದರ್ಶನ್‌ ಫಾರ್ಮ್‌ ಹೌಸ್‌ ಮ್ಯಾನೇಜರ್‌ ಶ್ರೀಧರ್‌ ಎಂಬಾತನ ಶವ ಪತ್ತೆಯಾಗಿದ್ದು,‌ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ. ನಟ ದರ್ಶನ್‌ ಫಾರ್ಮ್‌…

Read More »
ಸುದ್ದಿ

ದೆಹಲಿಯಿಂದ ದುಬೈಗೆ ಹೊರಟಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ

ನವದೆಹಲಿ: ದೆಹಲಿಯಿಂದ ದುಬೈಗ್‌ ತೆರಳುತ್ತಿದ್ದ ವಿಮಾನಕ್ಕೆ ಇಮೇಲ್‌ ಮೂಲಕ ಬಾಂಬ್‌ ಬೆದರಿಕೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ 9:35ಕ್ಕೆ ಐಜಿಐ ವಿಮಾನ ನಿಲ್ದಾಣದ DIAL…

Read More »
ರಾಜಕೀಯ

ಇಂದು ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಕಸ್ಟಡಿ ಅಂತ್ಯ – ಕೋರ್ಟ್‌ ಮುಂದೆ ಹಾಜರು

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಎಸ್‌ಐಟಿ ಕಸ್ಟಡಿ ಇಂದಿಗೆ ಅಂತ್ಯ ಆಗಲಿದೆ. ಆರೋಪಿಯನ್ನು ಅಧಿಕಾರಿಗಳು…

Read More »
ಸಿನಿಮಾ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ‘ಗಿಣಿರಾಮ’ ನಟಿ

ಬೆಂಗಳೂರು: ಪಾಪ ಪಾಂಡು, ಗಿಣಿರಾಮ  ಸೀರಿಯಲ್ ಮೂಲಕ ಕಿರುತೆರೆಯಲ್ಲಿ ಮೋಡಿ ಮಾಡಿದ್ದ ನಟಿ ನಯನಾ ನಾಗರಾಜ್ ಜೂನ್ 16ರಂದು ದಾಂಪತ್ಯ  ಜೀವನಕ್ಕೆ ಕಾಲಿಟ್ಟಿದ್ದಾರೆ. ಬಹುಕಾಲದ ಗೆಳೆಯನ ಜೊತೆ…

Read More »
ಆರೋಗ್ಯ

ರಾಮೇಶ್ವರಂ ಕೆಫೆಯಲ್ಲಿ ಅವಧಿ ಮೀರಿದ ಆಹಾರ ಪದಾರ್ಥಗಳು ಪತ್ತೆ: ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ಪ್ರಸಿದ್ಧ ಉಪಹಾರ ಕೇಂದ್ರಗಳಲ್ಲಿ ಒಂದಾಗಿರುವ ರಾಮೇಶ್ವರಂ ಕೆಫೆಯ ಹೈದರಾಬಾದ್ ಔಟ್‌ಲೆಟ್‌ ಮೇಲೆ ತೆಲಂಗಾಣ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಹಲವಾರು…

Read More »
ಸುದ್ದಿ

ಪಶ್ಚಿಮ ಬಂಗಾಳದಲ್ಲಿ ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, 5 ಮಂದಿ ಸಾವು, 30 ಜನರಿಗೆ ಗಾಯ

ಪಶ್ಚಿಮ ಬಂಗಾಳ ದಲ್ಲಿ ಕಾಂಚನಜುಂಗಾ ಎಕ್ಸ್​ಪ್ರೆಸ್​ ರೈಲಿಗೆ ಗೂಡ್ಸ್​ ರೈಲು ಡಿಕ್ಕಿ ಹೊಡೆದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ಬಳಿ ಸೀಲ್ದಾಹ್‌ಗೆ…

Read More »
ಸಿನಿಮಾ

ಬಿಡುಗಡೆಯಾಯ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್!

ಬೆಂಗಳೂರು: ಅರುಣ್ ಅಮುಕ್ತ ನಿರ್ದೇಶನದ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದ ಸ್ಟೂಡೆಂಟ್ ಪಾರ್ಟಿ ವೀಡಿಯೋ ಸಾಂಗ್ ಬಿಡುಗಡೆಗೊಂಡಿದೆ. ಅಚ್ಚುಕಟ್ಟಾದ ಪತ್ರಿಕಾಗೋಷ್ಠಿಯಲ್ಲಿ ಈ ಸಾಂಗ್ ಅನ್ನು ಅನಾವರಣಗೊಳಿಸಲಾಗಿದೆ. ನಿರ್ದೇಶಕ ಅರುಣ್…

Read More »
ಆರೋಗ್ಯ

ಐಸ್ ಕ್ರೀಮ್ ತಿನ್ನುವ ಮುನ್ನ ಈ ಸುದ್ದಿ ಮಿಸ್‌ ಮಾಡದೇ ಓದಿ…!

ನವದೆಹಲಿ: ನೋಯ್ಡಾ ನಿವಾಸಿ ದೀಪಾ, ಆನ್‌ಲೈನ್‌ನಲ್ಲಿ ಫ್ಯಾಮಿಲಿ ಪ್ಯಾಕ್ ಐಸ್‌ಕ್ರೀಮ್ ಅನ್ನು ಆರ್ಡರ್ ಮಾಡಿದ, ಪ್ಯಾಕೇಜ್‌ನಲ್ಲಿ ಹಲ್ಲಿ ಇರುವುದನ್ನು ಕಂಡುಕೊಂಡಿದ್ದಾರೆ. ಇದೇ ವೇಳೆ ಅವರು ಅವರು ಘಟನೆಯ…

Read More »
ಕ್ರೈಂ ಸ್ಟೋರಿ

ಕೊಲೆಯಾಗಿ 10 ದಿನ ಕಳೆದರೂ ಪತ್ತೆಯಾಗಿಲ್ಲ ರೇಣುಕಾಸ್ವಾಮಿ ಮೊಬೈಲ್

ಬೆಂಗಳೂರು: ದರ್ಶನ್  ಮತ್ತು ಗ್ಯಾಂಗ್‌ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯಾಗಿ 10 ದಿನಗಳು ಕಳೆದರೂ ರೇಣುಕಾಸ್ವಾಮಿ ಮೊಬೈಲ್ ಮಾತ್ರ ಪತ್ತೆಯಾಗಿಲ್ಲ. ಜೂನ್ 8ರಂದು ಸಂಜೆ ‘ಡಿ’…

Read More »
ಸಿನಿಮಾ

ಪವಿತ್ರಾಗೌಡ ಮನೆಯಲ್ಲಿ ಸ್ಥಳ ಮಹಜರು – ಮನೆಯ ಇಂಚಿಂಚನ್ನೂ ಜಾಲಾಡಿದ ಅಧಿಕಾರಿಗಳು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ A1 ಆರೋಪಿಯಾಗಿರುವ ಪವಿತ್ರಾ ಗೌಡ  ಅವರ ಮನೆಯಲ್ಲಿಂದು ಪೊಲೀಸರು ಸ್ಥಳ ಮಹಜರು ನಡೆಸಿದರು. ವಿಧಿವಿಜ್ಞಾನ ಪ್ರಯೋಗಾಲಯ  ಅಧಿಕಾರಿಗಳ ತಂಡದೊಂದಿಗೆ ತೆರಳಿದ್ದ…

Read More »
ಸಿನಿಮಾ

ಅಪ್ಪ ‘ಐ ಲವ್ ಯೂ’ ಯಾವಾಗಲೂ ನೀವೇ ನನ್ನ ಹೀರೋ ಎಂದ ದರ್ಶನ್ ಪುತ್ರ

ಬೆಂಗಳೂರು: ಸ್ಯಾಂಡಲ್‌ವುಡ್ ನಟ ದರ್ಶನ್ ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಹೀಗಿರುವಾಗ ಇಂದು ವಿಶ್ವ ತಂದೆಯಂದಿರ ದಿನವಾಗಿದ್ದು, ‘ಐ ಲವ್ ಯೂ’ ಯಾವಾಗಲೂ ನೀವೇ…

Read More »
Top News

ಮೋದಿ ಜೊತೆ ಸೆಲ್ಫಿ ಕ್ಲಿಕ್ಕಿಸಿ Melodi ಎಂದ ಇಟಲಿ ಪ್ರಧಾನಿ

ಬರಿ(ಇಟಲಿ): ಜಿ7 ಸಭೆ ಮುಗಿದ ನಂತರ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ  ಅವರು ಪ್ರಧಾನಿ ನರೇಂದ್ರ ಮೋದಿ  ಅವರೊಂದಿಗೆ ಸೆಲ್ಫಿ ವಿಡಿಯೋ ಮಾಡಿ  ಎಂದು ಬರೆದು ಸಾಮಾಜಿಕ…

Read More »
ಸಿನಿಮಾ

ಗಂಡಸರನ್ನು ನಂಬಲು ಭಯವಾಗುತ್ತದೆ ಎಂದ ಅಭಿಮಾನಿಗೆ ರಶ್ಮಿಕಾ ಸಲಹೆ

ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಕಳೆದ ವರ್ಷ ನಟಿಸಿದ ‘ಅನಿಮಲ್’ ಸಿನಿಮಾ ಸೂಪರ್ ಸಕ್ಸಸ್ ಕಂಡಿತ್ತು. ಈ ಚಿತ್ರದ ರಣ್‌ಬೀರ್ ಮತ್ತು ರಶ್ಮಿಕಾ  ಪಾತ್ರದ ಬಗ್ಗೆ ಪಾಸಿಟಿವ್…

Read More »
ಕ್ರಿಕೆಟ್

ಟಿ20 ವಿಶ್ವಕಪ್‌ನಿಂದ ಪಾಕಿಸ್ತಾನ ಔಟ್‌

ಫ್ಲೋರಿಡಾ: ಈ ಬಾರಿ ಟಿ20 ವಿಶ್ವಕಪ್‌ ಗೆಲ್ಲಲೇಬೇಕೆಂದು ಸೇನಾ ಕೇಂದ್ರಗಳಲ್ಲಿ ತರಬೇತಿ ಪಡೆದಿದ್ದ ಪಾಕಿಸ್ತಾನ  ಈಗ ಟೂರ್ನಿಯಿಂದಲೇ ಔಟ್‌ ಆಗಿದೆ. ಅಮೆರಿಕ, ಐರ್ಲೆಂಡ್‌ ಪಂದ್ಯ ಮಳೆಯಿಂದ  ರದ್ದಾಗಿದೆ.…

Read More »
ಕ್ರೈಂ ಸ್ಟೋರಿ

ನಾನು ಶೆಡ್‌ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹಿಂಗೆ ಮಾಡಿ ನನ್‌ ತಲೆಗೆ ತಂದಿದ್ದಾರೆ: ದರ್ಶನ್‌ ಅಳಲು

ಬೆಂಗಳೂರು: ನಾನು ಶೆಡ್‌ನಿಂದ ಬಂದ ಮೇಲೆ ಇವ್ರೆಲ್ಲಾ ಸೇರಿ ಹೀಗೆ ಮಾಡಿ ನನ್ನ ತಲೆಗೆ ತಂದಿದ್ದಾರೆ ಎಂದು ದರ್ಶನ್‌  ಅಳಲು ತೋಡಿಕೊಂಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…

Read More »
ಸಿನಿಮಾ

ಹತ್ಯೆಯಾದ ರೇಣುಕಾಸ್ವಾಮಿ ಮನೆಗೆ ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ಭೇಟಿ

ಬೆಂಗಳೂರು: ಇಡೀ ದೇಶದಲ್ಲೇ ಸಂಚಲನ ಮೂಡಿಸಿದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ  ಬಳಿಕ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮುಜುಗರವಾಗಿದೆ. ನಟ ದರ್ಶನ್‌ ಕೃತ್ಯವನ್ನು ಖಂಡಿಸಿರುವ ಚಲನಚಿತ್ರ ವಾಣಿಜ್ಯ…

Read More »
ರಾಜ್ಯ

ಇಂದಿನಿಂದ ಡಾಲಿ ನಟನೆಯ ‘ಕೋಟಿ’ ಸಿನಿಮಾ ಅಬ್ಬರ

ಬಹುನಿರೀಕ್ಷಿತ ‘ಕೋಟಿ’  ಸಿನಿಮಾ ಇದೀಗ ರಾಜ್ಯಾದ್ಯಂತ 200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಚೆನ್ನೈ ಮತ್ತು ಹೈದರಾಬಾದ್‌ನಲ್ಲೂ ಹಲವು ಶೋಗಳಿವೆ. ಈಗಾಗಲೇ ಬೆಂಗಳೂರು, ಮೈಸೂರು, ಶಿವಮೊಗ್ಗಗಳಲ್ಲಿ ಹೌಸ್‌ಫುಲ್ ಪೇಯ್ಡ್…

Read More »
ಸಿನಿಮಾ

ಸರಳವಾಗಿ ಮದುವೆಯಾದ ನಟಿ, ‘ಬಿಗ್ ಬಾಸ್ ಕನ್ನಡ 10’ ಸ್ಪರ್ಧಿ ಸಿರಿ

ಬೆಂಗಳೂರು: ಖ್ಯಾತ ನಟಿ, ಬಿಗ್ ಬಾಸ್ ಕನ್ನಡ ಸೀಸನ್ 10 ಸ್ಪರ್ಧಿ ಸಿರಿ ಅವರಿಗೆ ಮದುವೆ ಯಾವಾಗ? ಇನ್ನೂ ಯಾಕೆ ಮದುವೆ ಆಗಿಲ್ಲ? ಎಂಬ ಪ್ರಶ್ನೆಗಳು ಎದುರಾಗುತ್ತಲೇ…

Read More »
ಸಿನಿಮಾ

ಶ್ರೀಲೀಲಾ ಬರ್ತ್​ಡೇಗೆ ಪೋಸ್ಟರ್​ಗಳ ಸುರಿಮಳೆ; ರಶ್ಮಿಕಾ ಹಿಂದಿಕ್ಕಿದ ನಟಿ

ಟಾಲಿವುಡ್​ನ ಬೇಡಿಕೆಯ ಹೀರೋಯಿನ್​ಗಳ ಪೈಕಿ ಕನ್ನಡದ ನಟಿ ಶ್ರೀಲೀಲಾ  ಮುಂಚೂಣಿಯಲ್ಲಿದ್ದಾರೆ. ಇಂದು (ಜೂನ್ 14) ಅವರ ಜನ್ಮದಿನ. ಈ ವಿಶೇಷ ದಿನಂದು ಅವರಿಗೆ ಎಲ್ಲ ಕಡೆಗಳಿಂದ ವಿಶ್ ಬರುತ್ತಿದೆ.…

Read More »
ಸಿನಿಮಾ

ಕಾನೂನಿಗಿಂತ ಯಾರೂ ದೊಡ್ಡವರಲ್ಲ – ದರ್ಶನ್‌, ಪವಿತ್ರಾಗೌಡಗೆ ನಟಿ ರಮ್ಯಾ ಕ್ಲಾಸ್‌!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿ ಪವಿತ್ರಾಗೌಡ ಹಾಗೂ ಎ2 ಆರೋಪಿ ನಟ ದರ್ಶನ್‌ಗೆ ನಟಿ ರಮ್ಯಾ ಕ್ಲಾಸ್‌ ತೆಗೆದುಕೊಂಡಿದ್ದಾರೆ. ದರ್ಶನ್‌ ವಿರುದ್ಧ ರಾಜ್ಯಾದ್ಯಂತ ಆಕ್ರೋಶ…

Read More »
Top News

ದರ್ಶನ್ ಆರೋಪಿಯಾಗಿರುವ ಕೊಲೆ ಪ್ರಕರಣ: ಹತ್ಯೆಯ ಸಮರ್ಥನೆಗಿಳಿದ ಅಭಿಮಾನಿಗಳು

ಬೆಂಗಳೂರು:  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ದರ್ಶನ್ ಸೇರಿದಂತೆ 13 ಜನ ಆರೋಪಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನ್ಯಾಯಾಲಯ ಆರೋಪಿಗಳನ್ನು 6…

Read More »
Top News

ದರ್ಶನ್ ಇರೋ ಪೊಲೀಸ್ ಠಾಣೆ ಬಳಿ 144 ಸೆಕ್ಷನ್- ವಾಹನ ಸವಾರರ ಪರದಾಟ

ಬೆಂಗಳೂರು: ಕಿಡ್ನಾಪ್ ಹಾಗೂ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಕಿಲ್ಲರ್ ಡಿ ಗ್ಯಾಂಗ್ ಇರುವ ಪೊಲೀಸ್ ಠಾಣೆಗೆ ಶಾಮಿಯಾನದ ಜೊತೆಗೆ 144 ಸೆಕ್ಷನ್ ಕೂಡ ಹಾಕಿರುವುದು ಇದೀಗ ಭಾರೀ ಚರ್ಚೆಗೆ…

Read More »
ಸಿನಿಮಾ

ಬೇಬಿ ಬಂಪ್ ಫೋಟೋ ಹಂಚಿಕೊಂಡ ಮಿಲನಾ ನಾಗರಾಜ್

ಬೆಂಗಳೂರು: ಸ್ಯಾಂಡಲ್‌ವುಡ್ ಬೆಸ್ಟ್ ಜೋಡಿಗಳಲ್ಲಿ ಒಂದಾಗಿರುವ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್  ಇದೀಗ ಚೊಚ್ಚಲ ಮಗು ಆಗಮನವಾಗುತ್ತಿರುವ ಖುಷಿಯಲ್ಲಿದ್ದಾರೆ. ಇದೀಗ ನಟಿ ಬೇಬಿ ಬಂಪ್ ಫೋಟೋ…

Read More »
Top News

ನನ್​ ತಂದೆ ಬಗ್ಗೆ ನಿಂದಿಸಿದ್ದಕ್ಕೆ ಥ್ಯಾಂಕ್ಸ್ – ದರ್ಶನ್‌ ಪುತ್ರ ವಿನೀಶ್‌ ಭಾವುಕ ಪೋಸ್ಟ್‌!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್‌ ಅವರ ಪುತ್ರ ವಿನೀಶ್‌, ತಂದೆಯನ್ನು ನೆನೆದು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಭಾವುಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ನಾನು…

Read More »
ಸಿನಿಮಾ

ತೆರೆ ಮೇಲೆ ಬರಲಿದೆ ‘ದರ್ಶನ್ ಗ್ಯಾಂಗ್ ಅರೆಸ್ಟ್’ ಚಿತ್ರ : ನಿರ್ದೇಶಕ ರಾಮ್ ಗೋಪಾಲ್ ವರ್ಮಾ

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿಕೊಂಡು ಬಂದಿದ್ದಂತ ದರ್ಶನ್ ಅಂಡ್ ಗ್ಯಾಂಗ್, ಆತನ ಮೇಲೆ ಭೀಕರವಾಗಿ ಹಲ್ಲೆ ಮಾಡಿ ಹತ್ಯೆ ಮಾಡಲಾಗಿತ್ತು. ಇದು ಯಾವುದೇ ಸಿನಿಮಾಗೂ…

Read More »
Top News

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿದ ಕೋರ್ಟ್

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಂಧನ ಭೀತಿ ಎದುರಾಗಿದ್ದು, ಯಡಿಯೂರಪ್ಪಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಆದೇಶಿಸಿದೆ. ವಿಚಾರಣೆಗೆ…

Read More »
Top News

ರೇಣುಕಾಸ್ವಾಮಿ ಮರಣೋತ್ತರ ವರದಿ ಬಹಿರಂಗ – ಮರ್ಮಾಂಗಕ್ಕೆ ಒದ್ದಿದ್ದರಿಂದಲೇ ಸಾವು

ಬೆಂಗಳೂರು: ನಟ ದರ್ಶನ್ ಹಾಗೂ ಆತನ ಸ್ನೇಹಿತರಿಂದ ಹಲ್ಲೆಗೊಳಲಾಗಿ ಸಾವಿಗೀಡಾಗಿದ್ದಾರೆಂದು ಹೇಳಲಾಗಿರುವ ಚಿತ್ರದುರ್ಗದ ರೇಣುಕಾ ಸ್ವಾಮಿಯವರ ಮರಣೋತ್ತರ ವರದಿ ಮಾಧ್ಯಮಗಳಿಗೆ ಸಿಕ್ಕಿದ್ದು ಅದರಲ್ಲಿ ಗುಪ್ತಾಂಗದ ಮೇಲೆ ಬಿದ್ದಿರುವ ತೀವ್ರವಾದ…

Read More »
Top News

ಇತಿಹಾಸದಲ್ಲೇ ಮೊದಲು- ದರ್ಶನ್‌ ಇರುವ ಪೊಲೀಸ್‌ ಠಾಣೆಗೆ ಶಾಮಿಯಾನ!

ಬೆಂಗಳೂರು: ಇತಿಹಾಸದಲ್ಲಿಯೇ ಮೊದಲ ಬಾರಿಗೆ ಒಂದು ಪೊಲೀಸ್‌ ಠಾಣೆಯನ್ನು ಶಾಮಿಯಾನದಿಂದ ಮುಚ್ಚಿದ ಪ್ರಸಂಗ ನಡೆದಿದೆ. ಹೌದು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಗಡುಕರು ಇರುವ ಅನ್ನಪೂರ್ಣೇಶ್ವರಿ ನಗರ ಪೊಲೀಸ್‌ ಠಾಣೆಗೆ ಶಾಮಿಯಾನ…

Read More »
Top News

ಪೋಕ್ಸೋ ಕೇಸ್‌ – ಯಡಿಯೂರಪ್ಪ ಬಂಧನಕ್ಕೆ ಸಿಐಡಿ ಸಿದ್ಧತೆ!

ಬೆಂಗಳೂರು: ಮಾಜಿ ಸಿಎಂ ಯಡಿಯೂರಪ್ಪ  ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲು ಸಿಐಡಿ ಮುಂದಾಗಿದ್ಯಾ ಹೀಗೊಂದು ಪ್ರಶ್ನೆ ಈಗ ಎದ್ದಿದೆ. ಹೌದು. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಿಚಾರಣೆಗೆ…

Read More »
ಸಿನಿಮಾ

ದರ್ಶನ್‌ಗೆ ನಿಷೇಧ ಹೇರಲು ಒತ್ತಡ : ವಾಣಿಜ್ಯ ಮಂಡಳಿ ಎದುರು ಪ್ರತಿಭಟನೆ

ಬೆಂಗಳೂರು: ಕನ್ನಡ ಚಿತ್ರರಂಗದಿಂದ ನಟ ದರ್ಶನ್ ಮೇಲೆ ನಿರ್ಬಂಧ ಹೇರುವಂತೆ ಸರ್ವ ಸಂಘಟನೆಗಳ ಒಕ್ಕೂಟದ ಸದಸ್ಯರು ಬುಧವಾರ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಪ್ರತಿಭಟಿಸಿದರು. ದರ್ಶನ್…

Read More »
ಸಿನಿಮಾ

ಕೊಲೆ ಆರೋಪಿ ದರ್ಶನ್ ಜೊತೆ ಮತ್ತೊಬ್ಬ ಸ್ಯಾಂಡಲ್‌ವುಡ್ ನಟ ಅರೆಸ್ಟ್

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ  ಮತ್ತೊಬ್ಬ ಆರೋಪಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ. ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ 14ಕ್ಕೆ ಏರಿಕೆಯಾಗಿದೆ. ಬಂಧಿತನನ್ನು ಪ್ರದೋಶ್…

Read More »
Top News

ಗೆದ್ದಿದ್ದೇ ದೊಡ್ಡ ಸಮಾಧಾನ: ರೋಹಿತ್ ಶರ್ಮಾ ಹೇಳಿದ್ದೇನು?

T20 World Cup 2024: ಟಿ20 ವಿಶ್ವಕಪ್​ನ 25ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದೆ. ಯುಎಸ್​ಎ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮಾ…

Read More »
Top News

ಅಮೆರಿಕ ವಿರುದ್ಧ ಭಾರತಕ್ಕೆ ಗೆಲುವು; ಸೂಪರ್ 8ಕ್ಕೆ ಎಂಟ್ರಿ

ರೋಹಿತ್ ಶರ್ಮಾ  ನೇತೃತ್ವದ ಟೀಂ ಇಂಡಿಯಾ ಐಸಿಸಿ T20 ವಿಶ್ವಕಪ್ 2024 ರ 25 ನೇ ಪಂದ್ಯದಲ್ಲಿ ಆತಿಥೇಯ ಅಮೆರಿಕ ತಂಡವನ್ನು (IND vs USA) 7…

Read More »
ಸಿನಿಮಾ

ಸುವರ್ಣ ಸಂಭ್ರಮದಲ್ಲಿ ಸಾಮ್ರಾಟ್ ಮಾಂಧಾತ

ಬೆಂಗಳೂರು: ಹೇಮಂತ್ ಪ್ರೊಡಕ್ಷನ್ಸ್ ಅಡಿ ಹೇಮಂತ್ ಕುಮಾರ್ ಅವರ ನಿರ್ದೇಶನದ, ಪೌರಾಣಿಕ ಕಥಾಹಂದರ ಒಳಗೊಂಡ “ಸಾಮ್ರಾಟ್ ಮಂಧಾತ” ಚಿತ್ರವೀಗ 50 ದಿನಗಳ ಪ್ರದರ್ಶನ ಕಂಡಿದೆ. ಬೆಂಗಳೂರು ಯಶವಂತಪುರದ…

Read More »
ಸುದ್ದಿ

ದುರಂತ ಅಂತ್ಯ ಕಂಡ ದಸರಾ ಆನೆ ಅಶ್ವತ್ಥಾಮನಿಗೆ “ರೋಮಿಯೋ” ಎನ್ನಲು ಇವೇ ಕಾರಣ ನೋಡಿ..

ಮೈಸೂರು: ಪ್ರಾಣಿಪ್ರಿಯರು ಆಘಾತಗೊಂಡಿದ್ದಾರೆ. ಎಲ್ಲರ ಪ್ರೀತಿಯ ದಸರಾ ಆನೆ ಅಶ್ವತ್ಥಾಮ ಇನ್ನಿಲ್ಲ. ಮತ್ತಿಗೋಡು ಆನೆ ಶಿಬಿರದಲ್ಲಿ ದುರಂತ ಅಂತ್ಯಕಂಡಿರುವ ಅಶ್ವತ್ಥಾಮ ಅಪ್ಪಟ ಪ್ರೇಮಿ. ತನ್ನ ಮುಗ್ಧ ಪ್ರೀತಿಯಿಂದಲೇ…

Read More »
ಸಿನಿಮಾ

ರೇಣುಕಾಸ್ವಾಮಿ ಕೊಲೆ ಪ್ರಕರಣ: ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಬೃಹತ್ ಪ್ರತಿಭಟನೆ

ಚಿತ್ರದುರ್ಗ: ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ವಿರುದ್ಧ ಚಿತ್ರದುರ್ಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ದರ್ಶನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪವಿತ್ರ ಗೌಡಗೆ ಅಶ್ಲೀಲ…

Read More »
ಕ್ರೈಂ ಸ್ಟೋರಿ

ಮೃತದೇಹ ಶಿಫ್ಟ್ ಮಾಡಲು ಆರೋಪಿಗಳಿಗೆ 30 ಲಕ್ಷ ನೀಡಿದ ದರ್ಶನ್!

ಬೆಂಗಳೂರು : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ರೇಣುಕಾ ಸ್ವಾಮಿ ಕೊಲೆಯಾದ ಬಳಿಕ ಆದನಂತರ ದೇಹವನ್ನು ಶಿಫ್ಟ್…

Read More »
ರಾಜಕೀಯ

ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರ : ಚಂದ್ರಬಾಬು ನಾಯ್ಡು

ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು  ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಮಂಗಳವಾರ ರಾಜ್ಯಪಾಲ ಅಬ್ದುಲ್ ನಜೀರ್ ಅವರು ಚಂದ್ರಬಾಬು ನಾಯ್ಡು ಅವರಿಗೆ ಸರ್ಕಾರ ರಚನೆಗೆ ಆಹ್ವಾನ…

Read More »
ಸಿನಿಮಾ

ಹಿರಿಯ ನಟ ವಿನೋದ್ ರಾಜ್​ಗೆ ಅನಾರೋಗ್ಯ..!

ಬೆಂಗಳೂರು: ಹಿರಿಯ ನಟಿ ಲೀಲಾವತಿ ಪುತ್ರ, ನಟ ವಿನೋದ್ ರಾಜ್ ತಾಯಿ ಅಗಲಿಕೆ ನಂತರ ಏಕಾಂಗಿಯಾಗಿ ವಾಸವಿದ್ದರು. ಇದೀಗ ವಿನೋದ್ ರಾಜ್ ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದು, ಅಭಿಮಾನಿಗಳಲ್ಲಿ…

Read More »
ಸಿನಿಮಾ

ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ.. ಏನಾಗುತ್ತೆ ಇದರ ಪರಿಣಾಮ?

ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ತೂಗುದೀಪ ಈಗಾಗಲೇ ಬಂಧಿತರಾಗಿದ್ದು, ಇದರಿಂದಾಗಿ ದರ್ಶನ್ ಮುಂದಿನ ಚಿತ್ರಗಳ ಮೇಲೆ ಯಾವ ರೀತಿ ಪರಿಣಾಮ ಬೀರಬಹುದೆಂಬ ಚರ್ಚೆ ಗಾಂಧಿನಗರದಲ್ಲಿ…

Read More »
ಕ್ರೈಂ ಸ್ಟೋರಿ

ಜೂನ್ 8 ರಿಂದ ಈವರೆಗೆ ಏನೇನಾಯ್ತು? ಇಂಚಿಂಚೂ ಮಾಹಿತಿ ಇಲ್ಲಿದೆ

ಬೆಂಗಳೂರು: ಯಾರೂ ನಿರೀಕ್ಷೆ ಮಾಡದ ಸುದ್ದಿಯೊಂದು ಇಂದು ಬೆಳಗ್ಗೆ ಸ್ಫೋಟಗೊಂಡಿತು. ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಕೊಲೆ ಕೇಸ್‌ನಲ್ಲಿ ದರ್ಶನ್ ಅರೆಸ್ಟ್ ಆಗಿದ್ದಾರೆ. ದರ್ಶನ್‌…

Read More »
ಸಿನಿಮಾ

ನಟ ದರ್ಶನ್ ಅರೆಸ್ಟ್ : ಕಾರಣ ಏನು ಗೂತ್ತಾ?

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿದ್ದಾರೆ. ಪವಿತ್ರಾ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿದ್ದಕ್ಕೆ ರೇಣುಕಾ ಸ್ವಾಮಿ ಎಂಬುವವರು ಕೊಲೆ ಆಗಿದ್ದರು. ನಟ ದರ್ಶನ್ ಅವರ ಸೂಚನೆ ಮೇರೆಗೆ…

Read More »
ಸಿನಿಮಾ

‘ಸಪ್ತಮಿ’ ಗೌಡ ಜೊತೆ ‘ಯುವ’ ಅಫೇರ್

ಬೆಂಗಳೂರು: ದೊಡ್ಮನೆ ಕುಡಿ ಯುವರಾಜ್ ಕುಮಾರ್ ಮತ್ತು ಶ್ರಿದೇವಿ ವಿಚ್ಛೇದನ ವಿಚಾರಕ್ಕೆ ಸಂಬಂಧಿಸಿದಂತೆ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿರುವ ಶ್ರೀದೇವಿ, ವೃತ್ತಿಪರ ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕಾದ ವ್ಯಕ್ತಿಯೇ…

Read More »
ಸಿನಿಮಾ

‘ದೊಡ್ಮನೆ’ಯಲ್ಲಿ ಮೊದಲ ‘ಡಿವೋರ್ಸ್’: ನಟ ಯುವ ರಾಜ್‌ ಕುಮಾರ್-ಶ್ರೀದೇವಿ ‘ವಿಚ್ಛೇದನ’ಕ್ಕೆ ಕಾರಣವೇನು?

ಬೆಂಗಳೂರು: ಸ್ಯಾಂಡಲ್ ವುಡ್ ಯುವ ನಟ, ರಾಘವೇಂದ್ರ ರಾಜ್ ಕುಮಾರ್ ಅವರ 2ನೇ ಪುತ್ರ ಯುವ ರಾಜ್ ಕುಮಾರ್ ಅವರ ದಾಂಪತ್ಯದಲ್ಲಿ ಬಿರುಕು ಕಂಡಿದೆ. ಈ ಮೂಲಕ…

Read More »
ಸಿನಿಮಾ

ನಟ ಯುವರಾಜ್‌ ಕುಮಾರ್‌ ದಾಂಪತ್ಯದಲ್ಲಿ ಬಿರುಕು : ವಿಚ್ಚೇದನ ಕೋರಿ ಕೋರ್ಟ್‌ ಗೆ ಅರ್ಜಿ

ಬೆಂಗಳೂರು : ದೊಡ್ಮನೆ ರಾಜಕುಮಾರ್‌ ಕುಟುಂಬದ ನಟ ಯುವರಾಜ್‌ ಕುಮಾರ್‌ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ವಿಚ್ಛೇದನಕ್ಕೆ ಕೋರ್ಟ್‌ ಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಆರು ತಿಂಗಳಿನಿಂದ…

Read More »
ಸಿನಿಮಾ

‘ಕೋಟಿ’ಯಲ್ಲಿ ಮಿಂಚಲು ಸಜ್ಜಾದ ನವಪ್ರತಿಭೆಗಳು

ಬೆಂಗಳೂರು: ಡಾಲಿ ನಟನೆಯ ಸಿದ್ಧವಿರುವ ‘ಕೋಟಿ’  ಸಿನಿಮಾ ಈಗಾಗಲೇ ಟ್ರೈಲರ್ ಮತ್ತು ಹಾಡುಗಳಿಂದ ಸದ್ದು ಮಾಡುತ್ತಿದೆ. ಡಾಲಿ ಧನಂಜಯ್ ‘ಕೋಟಿ’ ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ…

Read More »
ರಾಜಕೀಯ

ಆಂಧ್ರದಲ್ಲಿ NDAಗೆ ಭದ್ರಬುನಾದಿ ಹಾಕಿದ ಪವನ್‌ ಕಲ್ಯಾಣ್‌ – ಇವರು ‘ತೂಫಾನ್‌’ ಎಂದ ಮೋದಿ

‘ಪವನ್‌ ಕಲ್ಯಾಣ್‌ ಕೇವಲ ಪವನ್‌ ಅಷ್ಟೇ ಅಲ್ಲ.. ತೂಫಾನ್’‌.. ಇದು ಸ್ಟಾರ್‌ ನಟನೊಬ್ಬನ ಬಗ್ಗೆ ಪ್ರಧಾನಿ ಮೋದಿ ಆಡಿದ ಮಾತುಗಳು. ಪವನ್‌ ಕಲ್ಯಾಣ್‌ ತೆಲುಗು ಚಿತ್ರರಂಗದ ಖ್ಯಾತ…

Read More »
Top News

ರಣರೋಚಕ ಪಂದ್ಯದಲ್ಲಿ ಪಾಕ್ ತಂಡವನ್ನು ಸೋಲಿಸಿದ ಭಾರತ

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ 6 ರನ್‌ಗಳ ಜಯ ಸಾಧಿಸಿದೆ. ಪಂದ್ಯದಲ್ಲಿ ಟಾಸ್ ಸೋತು ಮೊದಲು…

Read More »
ಕ್ರಿಕೆಟ್

ಭಾರತ vs ಪಾಕಿಸ್ತಾನ್: ಹೈವೊಲ್ಟೇಜ್ ಪಂದ್ಯಕ್ಕೆ ಕೌಂಟ್ ಡೌನ್ ಶುರು

ಭಾರತ ಮತ್ತು ಪಾಕಿಸ್ತಾನ್ ನಡುವೆ ಹೈವೊಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಭಾನುವಾರ (ಜೂ.9) ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವನ್ನು ಇಡೀ ವಿಶ್ವವೇ ಕಾತುರದಿಂದ…

Read More »
ರಾಜಕೀಯ

ಮೋದಿ ಪ್ರಮಾಣ ವಚನಕ್ಕೆ ದೇವೇಗೌಡರು ಹೋಗ್ತಿಲ್ಲ – ಪತ್ರದ ಮುಖೇನ ಪ್ರಧಾನಿಗೆ ಶುಭಕೋರಿದ ಮಾಜಿ ಪ್ರಧಾನಿ..!

ಬೆಂಗಳೂರು : ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಮೋದಿಯವರ ಅದ್ಧೂರಿ ಪ್ರಮಾಣವಚನ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ನರೇಂದ್ರ ಮೋದಿ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ 9,000 ಅತಿಥಿಗಳಿಗೆ ಆಹ್ವಾನಿಸಿದ್ದು, ಈ…

Read More »
ರಾಜಕೀಯ

ರಾಮೋಜಿ ರಾವ್ ಅಂತಿಮ ಯಾತ್ರೆಯಲ್ಲಿ ಹೆಗಲು ಕೊಟ್ಟ ಆಂಧ್ರ ಪ್ರದೇಶ ನಿಯೋಜಿತ ಸಿಎಂ ಚಂದ್ರಬಾಬು ನಾಯ್ಡು

ಹೈದರಾಬಾದ್: ಈನಾಡು ಮತ್ತು ರಾಮೋಜಿ ಫಿಲ್ಮ್ ಸಿಟಿಯ ಸಂಸ್ಥಾಪಕ ರಾಮೋಜಿ ರಾವ್ ಅವರ ಅಂತ್ಯಕ್ರಿಯೆ ಭಾನುವಾರ ಹೈದರಾಬಾದ್ ನಲ್ಲಿ ನಡೆಯಿತು. ರಾಮೋಜಿ ರಾವ್ ಅವರ ಪಾರ್ಥೀವ ಶರೀರದ…

Read More »
ಆರೋಗ್ಯ

ಹುಣಸೇ ಹಣ್ಣಿನ ಶರ್ಬತ್ ಕುಡಿಯೋದ್ರಿಂದ ದೇಹಕ್ಕೆ ಯಾವೆಲ್ಲಾ ಲಾಭಗಳಿವೆ ಗೊತ್ತಾ?

ಬೇಸಿಗೆ ಮತ್ತು ಪಾನೀಯಗಳ ವಿಷಯಕ್ಕೆ ಬಂದರೆ ನಮ್ಮಲ್ಲಿ ನಾನಾ ಶರ್ಬತ್ ಗಳನ್ನು ಮನೆಯಲ್ಲಿ ಮಾಡಿ ಕುಡಿಯುವುದನ್ನು ನಾವು ನೋಡುತ್ತೇವೆ. ಇದರಂತೆಯೇ ಹುಣಸೆಹಣ್ಣಿನ ಶರಬತ್ತು ಕೂಡಾ ಒಂದು. ಇದು…

Read More »
ರಾಜಕೀಯ

ಸಿನಿಮಾ ರಂಗಕ್ಕೆ ಗುಡ್ ಬೈ: ಇನ್ಮುಂದೆ ನಾನು ರಾಜಕಾರಣಿ- ನಿಖಿಲ್ ಕುಮಾರಸ್ವಾಮಿ

ಮಂಡ್ಯ: ನನಗೆ ರಾಜ್ಯದಲ್ಲಿ ಪಕ್ಷ ಕಟ್ಟುವ ಜವಾಬ್ದಾರಿಯನ್ನು ವರಿಷ್ಠರು ನೀಡಿದ್ದಾರೆ. ಹೀಗಾಗಿ ಇನ್ನು ಮುಂದೆ ಸಿನಿಮಾಗಳಲ್ಲಿ ನಟಿಸುವುದಿಲ್ಲ. ಸಿನಿಮಾ ಮಾಡುವ ಬಗ್ಗೆ ಸದ್ಯಕ್ಕೆ ಯಾವುದೇ ಆಲೋಚನೆ ಇಲ್ಲ ಎಂದು…

Read More »
ಸಿನಿಮಾ

ಬಾಲಿವುಡ್‌ಗೆ ಕನ್ನಡ ನಟಿ- ಸ್ಟಾರ್ ನಟನ ಪುತ್ರನಿಗೆ ಶ್ರೀಲೀಲಾ ನಾಯಕಿ

ಕನ್ನಡದ ನಟಿ ಶ್ರೀಲೀಲಾ  ಇದೀಗ ಟಾಲಿವುಡ್‌ನಲ್ಲಿ ಬೇಡಿಕೆಯ ನಟಿಯಾಗಿದ್ದಾರೆ. ಸ್ಯಾಂಡಲ್‌ವುಡ್, ಟಾಲಿವುಡ್‌ನಲ್ಲಿ ಮಿಂಚಿದ ಬಳಿಕ ಬಾಲಿವುಡ್‌ಗೆ  ‘ಕಿಸ್’ ನಟಿ ಪಾದಾರ್ಪಣೆ ಮಾಡುತ್ತಿದ್ದಾರೆ. ಸ್ಟಾರ್ ನಟನ ಪುತ್ರನ ಜೊತೆ…

Read More »
ರಾಜಕೀಯ

ಪ್ರಮಾಣವಚನ ಸ್ವೀಕಾರಕ್ಕೂ ಮುನ್ನ ʻNDAʼ ನಾಯಕರಿಗೆ ಚಹಾಕೂಟ ಏರ್ಪಡಿದ ನರೇಂದ್ರ ಮೋದಿ

ನವದೆಹಲಿ: ಬಿಜೆಪಿ ನಾಯಕ ನರೇಂದ್ರ ಮೋದಿ ಅವರು ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಭವ್ಯ ಕಾರ್ಯಕ್ರಮದಲ್ಲಿ ನೆರೆಯ ದೇಶಗಳ…

Read More »
ಸಿನಿಮಾ

ಡಿವೋರ್ಸ್ ಬಳಿಕ ಗೂಗಲ್ ಟಾಪ್ ಟ್ರೆಂಡಿಂಗ್‌ನಲ್ಲಿ ಚಂದನ್ ಶೆಟ್ಟಿ, ನಿವೇದಿತಾ

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜೋಡಿಹಕ್ಕಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಜೂನ್ 7ರಂದು ಕಾನೂನು ಬದ್ಧವಾಗಿ  ಪರಸ್ಪರ ಒಪ್ಪಿಗೆಯ ಮೇರೆಗೆ ಬೇರೆಯಾಗಿದ್ದಾರೆ. ಈ ವಿಚಾರ ಫ್ಯಾನ್ಸ್‌ಗೆ ಇನ್ನೂ…

Read More »
Top News

389 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ.. ರಾತ್ರಿ 12 ಗಂಟೆಗೆ ಟೇಕಾಫ್ ಆದ ಬೋಯಿಂಗ್​ 777ನಲ್ಲಿ ದೊಡ್ಡ ಅವಘಡ

ವಿಮಾನ ನಿಲ್ದಾಣದಿಂದ ಟೇಕಾಫ್ ಆದ ಕೆಲವೆ ನಿಮಿಷಗಳಲ್ಲಿ 389 ಪ್ರಯಾಣಿಕರು ಹಾಗೂ 13 ಸಿಬ್ಬಂದಿಯಿದ್ದ ವಿಮಾನವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಭಾರೀ ಆತಂಕ ಮೂಡಿಸಿತ್ತು. ಸಿಬ್ಬಂದಿಯೆಲ್ಲ PAN,  ಎಂದು…

Read More »
Top News

ಮೋದಿ ಜೊತೆ 30 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರ: ಯಾರಿಗೆ ಸಿಗಲಿದೆ ಅವಕಾಶ?

ನವದೆಹಲಿ: ತೀಸ್ರೀ ಬಾರ್ ಮೋದಿ ಸರ್ಕಾರ್ ಎಂಬ ಬಿಜೆಪಿಯ ನಿನಾದ ಕಡೆಗೂ ನಿಜವಾಗುತ್ತಿದೆ. ಜವಾಹರಲಾಲ್ ನೆಹರು ನಂತರ ಭಾರತದ ಇತಿಹಾಸದಲ್ಲಿ ಎರಡನೇ ವ್ಯಕ್ತಿಯಾಗಿ ಸತತ ಮೂರನೇ ಬಾರಿಗೆ…

Read More »
ರಾಜಕೀಯ

ಪುರಿ ಬೀಚ್ ನಲ್ಲಿ ʻ ನರೇಂದ್ರ ಮೋದಿʼಯ ಮರಳು ಶಿಲ್ಪವನ್ನು ರಚಿಸಿದ ಕಲಾವಿದ ಸುದರ್ಶನ್ ಪಟ್ನಾಯಕ್

ಪುರಿ : ಒಡಿಶಾದ ಪುರಿ ಕಡಲ ತೀರದಲ್ಲಿ ಖ್ಯಾತ ಮರಳು ಕಲಾವಿದ ಸುದರ್ಶನ್ ಪಟ್ನಾಯಕ್ ಅವರು ನೂತನ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ…

Read More »
ಸುದ್ದಿ

ಬಸ್​​ನಲ್ಲಿ ಯುವತಿ ಜೊತೆಗೆ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಧರ್ಮದೇಟು

ಮಂಗಳೂರು: ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಯುವಕನಿಗೆ ಯುವತಿಯ ಸಂಬಂಧಿಕರು ಧರ್ಮದೇಟು ನೀಡಿರುವ ಘಟನೆ ಮಂಗಳೂರಿನ ಬಲ್ಲಾಳ್‌ ಬಾಗ್ ಎಂಬಲ್ಲಿ ನಡೆದಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

Read More »
ವೈರಲ್ ನ್ಯೂಸ್

ಸಿಕ್ಸರ್ ಬಾರಿಸಿ ಮೈದಾನದಲ್ಲೇ ಕುಸಿದುಬಿದ್ದು ಪ್ರಾಣಬಿಟ್ಟ ಯುವಕ!

ಸಿಕ್ಸರ್ ಬಾರಿಸುತ್ತಿದ್ದಂತೆ ಮೈದಾನದಲ್ಲೇ ವ್ಯಕ್ತಿಯೊಬ್ಬ ಕುಸಿದುಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಸಂಭವಿಸಿದೆ. ಮೀರಾ ರಸ್ತೆಯ ಸಮೀಪದ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದಾಗ ಬೌಲರ್‌ ಎಸೆತಕ್ಕೆ…

Read More »
ರಾಜಕೀಯ

ಸರ್ಕಾರಗಳು ಸಿನಿಮಾ ತಾರೆಯರ ಅನಗತ್ಯ ಸ್ಮಾರಕಗಳನ್ನು ನಿರ್ಮಿಸಿ ಹಣ ವ್ಯರ್ಥ ಮಾಡುತ್ತಿದೆ : ಚೇತನ್‌ ಅಹಿಂಸಾ ಹೇಳಿಕೆ

ಬೆಂಗಳೂರು :  ಸರ್ಕಾರಗಳು ಸಿನಿಮಾ ತಾರೆಯರ ಅನಗತ್ಯ ಸ್ಮಾರಕಗಳನ್ನು ನಿರ್ಮಿಸಿ ಸಾರ್ವಜನಿಕರ ಹಣವನ್ನು ವ್ಯರ್ಥ ಮಾಡುತ್ತಿದೆ ಎಂದು ನಟ ಚೇತನ್‌ ಅಹಿಂಸಾ ಹೇಳಿದ್ದಾರೆ. ಈ ಕುರಿತು ಸಾಮಾಜಿಕ…

Read More »
ರಾಜಕೀಯ

‘ಈ ದಡ್ ನನ್ ಮಗಂಗೇ ಯಾವನಾದರೂ ಇನ್ಮೇಲೆ ಬುದ್ಧಿವಂತ ಅಂದ್ರೆ ಅಷ್ಟೇ…’; ನಟ ಉಪೇಂದ್ರ ವಾರ್ನಿಂಗ್!

ಬೆಂಗಳೂರು: ಈಗಷ್ಟೇ 2024ರ ಲೋಕಸಭಾ ಚುನಾವಣೆ ಮುಕ್ತಾಯವಾಗಿದೆ. ಸರ್ಕಾರ ರಚನೆಗೆ ತಯಾರಿಗಳು ಆರಂಭವಾಗಿವೆ. ಈ ಮಧ್ಯೆ ‘ರಿಯಲ್ ಸ್ಟಾರ್‌’ ಉಪೇಂದ್ರ ಅವರು ಹಂಚಿಕೊಂಡಿರುವ ಒಂದು ಪೋಸ್ಟ್‌ ಸಖತ್…

Read More »
Top News

ನಾಳೆ ಸಂಜೆ 6 ಗಂಟೆಗೆ ಮೋದಿ ಪ್ರಧಾನಿಯಾಗಿ ಪ್ರಮಾಣವಚನ

ನವದೆಹಲಿ: ಜೂನ್ 9 ರ ಭಾನುವಾರ ಸಂಜೆ 6 ಗಂಟೆಗೆ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಬಿಜೆಪಿ ನಾಯಕ ಪ್ರಹ್ಲಾದ್…

Read More »
ಸಿನಿಮಾ

ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ವಿಧಿವಶ

ಹೈದರಾಬಾದ್: ಈನಾಡು ಮತ್ತು ರಾಮೋಜಿ ಫಿಲ್ಮ್ ಸಿಟಿ  ಸಂಸ್ಥಾಪಕ ರಾಮೋಜಿ ರಾವ್ (87) ವಿಧಿವಶರಾಗದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ರಾಮೋಜಿ ರಾವ್  ಅವರು ಜೂನ್ 5 ರಂದು…

Read More »
ಸಿನಿಮಾ

ಜೂನ್‌ 21ರಿಂದ ಶುರುವಾಗಲಿದೆ ಅನಿಲ್ ಕಪೂರ್ ನಿರೂಪಣೆಯ ಬಿಗ್ ಬಾಸ್ ಒಟಿಟಿ

ಭಾರತದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್  ಕಾರ್ಯಕ್ರಮಕ್ಕೆ ನೋಡುಗರ ವರ್ಗ ದೊಡ್ಡದಿದೆ. ಎಲ್ಲಾ ಭಾಷೆಯಲ್ಲೂ ದೊಡ್ಮನೆ ಆಟಕ್ಕೆ ಸ್ಕೋಪ್ ಇದೆ. ಅದರಲ್ಲೂ ನಟ ಸಲ್ಮಾನ್…

Read More »
Top News

ಅಕ್ಕಪಕ್ಕದ ಸೆಲ್‌ನಲ್ಲಿದ್ದರೂ ಮುಖ ನೋಡಲಾಗದ ತಾಯಿ, ಮಗ!

ಬೆಂಗಳೂರು: ಎಸ್‌ಐಟಿ ಕಚೇರಿಯಲ್ಲಿ ಮನಕಲುಕುವ ಸನ್ನಿವೇಶವೊಂದು ಕಂಡುಬಂದಿದೆ. ತಾಯಿ-ಮಗ ಅಕ್ಕ-ಪಕ್ಕದ ಕೊಠಡಿಯಲ್ಲಿದ್ದರೂ ಒಬ್ಬರನ್ನೊಬ್ಬರು ಮುಖ ನೋಡಲಾರದೇ ವಿಚಾರಣೆ ಎದುರಿಸಿರುವ ಪ್ರಸಂಗ ನಿಜಕ್ಕೂ ಮನ ಕಲುಕಿದೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ…

Read More »
ಸಿನಿಮಾ

ಇಂದಿನಿಂದ ʻಸಹಾರಾʼ ಆಟ ಶುರು; ಕನ್ನಡದ ಮೊದಲ ಮಹಿಳಾ ಕ್ರಿಕೆಟ್ ಕಥೆಯಾಧಾರಿತ ಸಿನಿಮಾ

ಬೆಂಗಳೂರು: ಕನ್ನಡದಲ್ಲಿ ಮಹಿಳಾ ಕ್ರಿಕೆಟ್ ಆಧಾರಿತ ಸಿನಿಮಾ ʻಸಹಾರಾʼ  ಇಂದು  ತೆರೆ ಕಾಣುತ್ತಿದೆ. ಸಾರಿಕಾ ರಾವ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ಸಹಾರಾ” ಚಿತ್ರ ಕನ್ನಡ ಚಿತ್ರರಂಗಲ್ಲೇ ಮೊದಲ ಪ್ರಯತ್ನ…

Read More »
ರಾಜಕೀಯ

ಸಚಿವ ನಾಗೇಂದ್ರ ವಜಾಗೊಳಿಸುವಂತೆ ರಾಜ್ಯಪಾಲರಿಗೆ ದೂರು : ಬಿಜೆಪಿಯಿಂದ ರಾಜಭವನ ಚಲೋ

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣ ಪ್ರಕರಣ ಸಂಬಂಧ ಸಚಿವ ಸ್ಥಾನದಿಂದ ನಾಗೇಂದ್ರ ವಜಾಗೊಳಿಸುವಂತೆ ಒತ್ತಾಯಿಸಿ ಇಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ಸಲ್ಲಿಕೆ ಮಾಡಲಿದೆ. ಈ ಮೂಲಕ ರಾಜ್ಯ…

Read More »
ಸಿನಿಮಾ

ಸುದೀಪ್‌ಗೂ ಮುನ್ನ ಶಿವಣ್ಣಗೆ ‘ಸಪ್ತಸಾಗರದಾಚೆ ಎಲ್ಲೋ’ ನಿರ್ದೇಶಕ ಆ್ಯಕ್ಷನ್ ಕಟ್

ಬೆಂಗಳೂರು: ಗೋಧಿ ಬಣ್ಣ ಸಾಧಾರಣ ಮೈಕಟ್ಟು, ‘ಸಪ್ತಸಾಗರದಾಚೆ ಎಲ್ಲೋ’ ಸಿನಿಮಾಗಳಿಗೆ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿರುವ ಹೇಮಂತ್ ರಾವ್ ಈಗ ಶಿವರಾಜ್‌ಕುಮಾರ್ ಜೊತೆಗಿನ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಸುದೀಪ್‌ಗೂ…

Read More »
ರಾಜಕೀಯ

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌ ಪತನ – ನಾಗೇಂದ್ರ ರಾಜೀನಾಮೆ ನೀಡ್ತಾರೆ ಎಂದ ಡಿಕೆಶಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್‌ ಪತನ ಶೀಘ್ರವೇ ಪತನವಾಗಲಿದೆ. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಧಿಸಿದಂತೆ…

Read More »
ವೈರಲ್ ನ್ಯೂಸ್

ನಾಯಿ ಮರಿಗಳನ್ನು ಕಸದ ತೊಟ್ಟಿಗೆ ಬಿಸಾಕಿದ ಮಹಿಳೆ

ಅಮೆರಿಕಾದ ಲೂಸಿಯಾನದ ಮಹಿಳೆಯೊಬ್ಬಳು ಎರಡು ನಾಯಿಮರಿಗಳನ್ನು ರಸ್ತೆ ಬದಿಯ ಕಸದ ತೊಟ್ಟಿಗೆ ಎಸೆದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಮಹಿಳೆ ಮರಿಗಳನ್ನು ಕಸದ ತೊಟ್ಟಿಗೆ…

Read More »
ಸಿನಿಮಾ

ಮಗುವಿನೊಂದಿಗೆ ಮಗುವಾದ ಜೆಕೆ, ಯಾರ ಕಂದಮ್ಮ ಅದು?

ಬೆಂಗಳೂರು: ಸ್ಯಾಂಡಲ್‌ವುಡ್ ನಟ ಕಾರ್ತಿಕ್ ಜಯರಾಮ್ (ಜೆಕೆ) ಅವರು ಒಂದು ಮುದ್ದಾದ ಬೇಬಿಯನ್ನು ಎತ್ತಿಕೊಂಡು ಖುಷಿ ಪಡುತ್ತಿರುವ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗುತ್ತಿದೆ. ‘ಮುಧುಶ್ರೀ…

Read More »
Back to top button