freedomtvlive.com

ಸಿನಿಮಾ

ಡಾಲಿ ಧನಂಜಯ ನಟನೆಯ ‌’ಕೋಟಿ’ ಟ್ರೈಲರ್‌ ಔಟ್

ಬೆಂಗಳೂರು: ಡಾಲಿ ಧನಂಜಯ ಅಭಿನಯದ ‘ಕೋಟಿ’ ಸಿನಿಮಾದ ಟ್ರೈಲರ್‌ ಬಿಡುಗಡೆಯಾಗಿದೆ. ಧನಂಜಯ ಅವರು ಕೋಟಿ ಎಂಬ ಒಬ್ಬ ಸಾಮಾನ್ಯ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೋಟಿಗೆ ಯಾರಿಗೂ ಮೋಸ…

Read More »
Freedom TV

ಡ್ರಗ್ಸ್‌ ಪಾರ್ಟಿಯಲ್ಲಿದ್ದ ಯುವತಿಯರಿಗೆ ಪರಿಚಯವೇ ಇರಲಿಲ್ಲ!

ಬೆಂಗಳೂರು: ಎಲೆಕ್ಟ್ರಾನಿಕ್‌ ಸಿಟಿ  ಬಳಿ ನಡೆದ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಗುವ ಸಾಧ್ಯತೆ ಇದೆ. ಇದೇ ಕಾರಣಕ್ಕೆ ತೆಲುಗು ಚಿತ್ರ ನಟಿ ಹೇಮಾರನ್ನು ಮತ್ತೆ…

Read More »
ರಾಜಕೀಯ

ಅಣ್ಣಾಮಲೈ ಫೋಟೋ ಹಾಕಿ ನಡು ರಸ್ತೆಯಲ್ಲಿ ಮೇಕೆ ತಲೆ ಕತ್ತರಿಸಿ ಸಂಭ್ರಮಿಸಿದ ಡಿಎಂಕೆ ಕಾರ್ಯಕರ್ತರು

ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದಕ್ಕೆ DMK ಕಾರ್ಯಕರ್ತರು ಮೇಕೆಯನ್ನು ನಡು ರಸ್ತೆಯಲ್ಲಿ ಕೊಂದು ಸಂಭ್ರಮಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.…

Read More »
ಸುದ್ದಿ

ಬೆಟ್ಟಹಲಸೂರು ಮೆಟ್ರೋ ನಿಲ್ದಾಣ ನಿರ್ಮಾಣ ತೂಗುಯ್ಯಾಲೆಯಲ್ಲಿ

ಬೆಂಗಳೂರು: ನಮ್ಮ ಮೆಟ್ರೋ ನೀಲಿ ಮಾರ್ಗದ ಪ್ರಮುಖ ನಿಲ್ದಾಣಗಳಲ್ಲಿ ಒಂದಾದ ಬೆಟ್ಟಹಲಸೂರು ನಿಲ್ದಾಣ ನಿರ್ಮಾಣ ತೂಗುಯ್ಯಾಲೆಯಲ್ಲಿದೆ. ಬಾಗಲೂರು ಕ್ರಾಸ್‌ ಮತ್ತು ಟ್ರಂಪೆಟ್‌ ಜಂಕ್ಷನ್‌ ನಡುವೆ ಸುಮಾರು 140…

Read More »
ಸಿನಿಮಾ

ಪ್ರಭಾಸ್ ನಟನೆಯ ಕಲ್ಕಿ: ಜೂನ್ 10ಕ್ಕೆ ಟ್ರೈಲರ್ ರಿಲೀಸ್

ಬುಜ್ಜಿ ಅಂಡ್ ಭೈರವ ಸಿರೀಸ್ ಮೂಲಕ ಗಮನ ಸೆಳೆದ ಕಲ್ಕಿ 2898 AD ಸಿನಿಮಾ ಇದೀಗ ಟ್ರೇಲರ್ ಆಗಮನದ ಸುದ್ದಿ ನೀಡಿದೆ. ಈಗಾಗಲೇ ಸಿನಿಮಾಪ್ರೇಮಿಗಳ ಗಮನ ಸೆಳೆದ…

Read More »
ವೈರಲ್ ನ್ಯೂಸ್

ಮಧ್ಯಾಹ್ನ ಫುಡ್ ಆರ್ಡರ್ ಮಾಡುವುದನ್ನು ಆದಷ್ಟು ತಪ್ಪಿಸಿ ಎಂದ ಜೊಮ್ಯಾಟೊ

ಬೆಂಗಳೂರು: ಈಗೆಲ್ಲಾ ಕೂತಲ್ಲೇ ಫುಡ್ ಆರ್ಡರ್  ಮಾಡಿ ತಿನ್ನುವ ಕಾಲ. ತಿನ್ನುವ ಆಹಾರದಿಂದ ಹಿಡಿದು ಮನೆಯ ದಿನಸಿ ಸಾಮಾನು, ತರಕಾರಿ ಎಲ್ಲವನ್ನು ಆನ್​ಲೈನ್​​ನಲ್ಲೇ ಆರ್ಡರ್​ ಮಾಡುವುದು ಸಾಮಾನ್ಯವಾಗಿ…

Read More »
Top News

ಲೋಕಸಭಾ ಚುನಾವಣೆಯಲ್ಲಿ ಗೆದ್ದು ಬೀಗಿದ ಸಿನಿಮಾ ತಾರೆಯರು ಯಾರು?

ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಯಾರೆಲ್ಲಾ ಸೆಲೆಬ್ರಿಟಿಗಳು ಗೆದ್ದರು. ಗದ್ದುಗೆಯ ಗುದ್ದಾಟದಲ್ಲಿ ಸೋತವರ್ಯಾರು, ಗೆದ್ದವರು ಯಾರು? ಎಂಬುದರ ಸಂಪೂರ್ಣ ವಿವರ ಇಲ್ಲಿದೆ. ಲೋಕಸಭಾ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಕಾಂಗ್ರೆಸ್…

Read More »
ಸಿನಿಮಾ

ಇದು ನನ್ನ ಜೀವನದ ಎರಡನೇ ಅದ್ಭುತ ಜಯ ಎಂದ ಪವನ್ ಕಲ್ಯಾಣ್, ಮೊದಲ ಜಯ ಯಾವುದು?

ಆಂಧ್ರ ಪ್ರದೇಶ:  ಪವನ್ ಕಲ್ಯಾಣ್ ಆಂಧ್ರ ವಿಧಾನಸಭೆ ಚುನಾವಣೆಯಲ್ಲಿ ಭಾರಿ ಜಯ ಸಾಧಿಸಿದ್ದಾರೆ. ಜನಸೇನಾ ಪಕ್ಷದ ಸಂಸ್ಥಾಪಕರಾದ ಪವನ್ ಕಲ್ಯಾಣ್, ಟಿಡಿಪಿ ಹಾಗೂ ಬಿಜೆಪಿ ಜೊತೆ ಸೇರಿ…

Read More »
ಸುದ್ದಿ

ಉತ್ತರಾಖಂಡದಲ್ಲಿ ಚಾರಣಕ್ಕೆ ತೆರಳಿದ್ದ ‘ಕರ್ನಾಟಕ’ದವರು ಸೇರಿ 9 ಮಂದಿ ಸಾವು

ಡೆಹ್ರಾಡೂನ್: ಉತ್ತರಾಖಂಡಕ್ಕೆ ಚಾರಣಕ್ಕೆಂದು ಕರ್ನಾಟಕದ ನಾಲ್ವರು ಸೇರಿದಂತೆ 9 ಮಂದಿ ಚಾರಣಿಗರು ತೆರಳಿದ್ದರು. ಇಂತಹ 9 ಮಂದಿ ಹವಾಮಾನ ವೈಪರಿತ್ಯದಿಂದಾಗಿ ಸಾವನ್ನಪ್ಪಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ…

Read More »
Top News

ಜೂನ್ 8ರಂದು ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ ಸಾಧ್ಯತೆ

ನವದೆಹಲಿ: ಲೋಕಸಭಾ ಚುನಾವಣೆ 2024 ರ ಫಲಿತಾಂಶಗಳು ಪ್ರಕಟವಾದ ಒಂದು ದಿನದ ನಂತರ, ಜೂನ್ 8 ರಂದು ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುವ…

Read More »
ರಾಜಕೀಯ

ಪ್ರದೀಪ್‌ ಈಶ್ವರ್‌ ರಾಜೀನಾಮೆ? ಸವಾಲಿನಲ್ಲಿ ಸೋತ ಬಳಿಕ ಡೈಲಾಗ್‌ ಸ್ಟಾರ್‌ ಏನ್ಮಾಡ್ತಾರೆ?

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಕೆ ಸುಧಾಕರ್‌ ಭಾರೀ ಮತದಿಂದ ಗೆಲುವು ಸಾಧಿಸಿದ್ದಾರೆ. ಇದರ ಬೆನ್ನಲ್ಲಿಯೇ ಚಿಕ್ಕಬಳ್ಳಾಪುರದ ಕಾಂಗ್ರೆಸ್‌ ಶಾಸಕ ಪ್ರದೀಪ್‌ ಈಶ್ವರ್‌…

Read More »
ರಾಜ್ಯ

ಜೂನ್ 5 ವಿಶ್ವ ಪರಿಸರ ದಿನ

ನಮ್ಮ ಮನೆ ಯಾವುದು ಎಂದು ಕೇಳಿದರೆ, ಎಲ್ಲರೂ ತಂತಮ್ಮ ಮನೆಯ ವಿಳಾಸ ಹೇಳಿ, ʻಇದು ನನ್ನ ಮನೆʼ ಎಂದು ಹೇಳಬಹುದು. ಆದರೆ ನಮಗೆಲ್ಲ ಇರುವ ಮನೆಯೊಂದೇ- ಅದು…

Read More »
ರಾಜಕೀಯ

ಕರ್ನಾಟಕ ಕುಟುಂಬ ರಾಜಕಾರಣದಲ್ಲಿ ಸೋತವರು, ಗೆದ್ದವರು

ಬೆಂಗಳೂರು : ಹದಿನೆಂಟನೇ ಲೋಕಸಭಾ ಚುನಾವಣೆಯ ಮತಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಒಟ್ಟಾರೆಯಾಗಿ ಎನ್‌ಡಿಎ ಮೈತ್ರಿಕೂಟಕ್ಕೆ ಸರಳ ಬಹುಮತ ಸಿಕ್ಕಿದೆ. ಆದರೂ, ಬಿಜೆಪಿಗೆ ಸ್ವಂತಬಲದಿಂದ ಅಧಿಕಾರಕ್ಕೇರುವಷ್ಟು ಸ್ಥಾನ ಸಿಗಲಿಲ್ಲ.…

Read More »
Top News

ಬೆಂಗಳೂರಿನ 4 ಕ್ಷೇತ್ರಗಳಲ್ಲೂ ಬಿಜೆಪಿ ಭರ್ಜರಿ ಗೆಲುವು

ಬೆಂಗಳೂರು: ಇಂದು ಪ್ರಕಟವಾದಂತ ಲೋಕಸಭಾ ಚುನಾವಣೆ ಫಲಿತಾಂಶದಲ್ಲಿ ಬೆಂಗಳೂರಿನ ನಾಲ್ಕು ಕ್ಷೇತ್ರಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಭಾರಿ ಮಖಭಂಗ…

Read More »
ರಾಜಕೀಯ

ಪ್ರಜ್ವಲ್ ಸೋಲುತ್ತಿದ್ದಂತೆ ಕಾರು ಚಾಲಕನನ್ನು ಹೊತ್ತು ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು!

ಹಾಸನ: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಸ್ಐಟಿ ಬಂಧನದಲ್ಲಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್…

Read More »
ರಾಜಕೀಯ

ಕರ್ನಾಟಕದಲ್ಲಿ 3 ಮಾಜಿ ಸಿಎಂಗಳಿಗೆ ಭರ್ಜರಿ ಗೆಲವು

ಬೆಂಗಳೂರು: ಕರ್ನಾಟಕ ಲೋಕಸಭಾ ಚುನಾವಣೆ ಫಲಿತಾಂಶ ಬಹುತೇಕ ಹೊರಬಿದ್ದಿದ್ದು, ರಾಜ್ಯದಿಂದ ಸಂಸತ್ತಿಗೆ ಸ್ಪರ್ಧಿಸಿದ್ದ ಮೂರು ಮಾಜಿ ಸಿಎಂಗಳಿಗೆ ಗೆಲುವು ಸಿಕ್ಕಿದೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿಯಾಗಿ…

Read More »
ಸಿನಿಮಾ

‘ಕಲ್ಕಿ’ ತಂಡದಿಂದ ರಾಮ್ ಚರಣ್ ಮಗಳು ಕ್ಲಿನ್​ಕಾರಾಗೆ ಸಿಕ್ತು ಸ್ಪೆಷಲ್ ಗಿಫ್ಟ್

ಕಲ್ಕಿ 2898 ಎಡಿ’ ಸಿನಿಮಾ  ಬಗ್ಗೆ ಫ್ಯಾನ್ಸ್ ಇಟ್ಟುಕೊಂಡಿರೋ ನಿರೀಕ್ಷೆ ತುಂಬಾನೇ ದೊಡ್ಡದು. ಈ ಚಿತ್ರಕ್ಕೆ ಸಾಕಷ್ಟು ಪ್ರಚಾರ ನೀಡುವ ಕೆಲಸ ಆಗುತ್ತಿದೆ. ನಿರ್ಮಾಪಕರು ಭರ್ಜರಿ ಹಣ…

Read More »
ಕ್ರಿಕೆಟ್

ದಿನೇಶ್ ಕಾರ್ತಿಕ್ ಬೆನ್ನಲೇ ಇದೀಗ RCB ಮಾಜಿ ಆಟಗಾರ ನಿವೃತ್ತಿ ಘೋಷಣೆ!

ಬೆಂಗಳೂರು: 2024ರ ಐಪಿಎಲ್ ಟೂರ್ನಿ ಮುಕ್ತಾಯ ಬೆನ್ನಲ್ಲೇ ಆರ್ ಸಿಬಿ ಮಾಜಿ ಆಟಗಾರ ದಿನೇಶ್ ಕಾರ್ತಿಕ್ ಎಲ್ಲಾ ಮಾದರಿಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ್ದು ಇದರ ಬೆನ್ನಲ್ಲೇ ಇದೀಗ…

Read More »
ಸುದ್ದಿ

ಬಹು ಮಹಡಿ ಕಟ್ಟಡದಿಂದ ಜಿಗಿದು ಹಿರಿಯ IAS ಅಧಿಕಾರಿ ದಂಪತಿ ಪುತ್ರಿ ಆತ್ಮಹತ್ಯೆ

ಮುಂಬೈ: ಐಎಎಸ್ ಹಿರಿಯ ಅಧಿಕಾರಿಗಳ ಪುತ್ರಿಯೊಬ್ಬಳು ಸೋಮವಾರ ಮುಂಜಾನೆ ಮುಂಬೈನ ಬಹುಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಾರಾಷ್ಟ್ರ ಕೇಡರ್ IAS ಅಧಿಕಾರಿಗಳಾದ ರಾಧಿಕಾ…

Read More »
ಕ್ರಿಕೆಟ್

ವಿರಾಟ್‌ ಕೊಹ್ಲಿ ಅಭ್ಯಾಸ ಪಂದ್ಯವಾಡದೆ ಇರಲು ಕಾರಣ ತಿಳಿಸಿದ ರೋಹಿತ್‌ ಶರ್ಮಾ!

ನ್ಯೂಯಾರ್ಕ್‌: ಇಲ್ಲಿನ ಕೌಂಟಿ ಇಂಟರ್‌ನ್ಯಾಷನಲ್‌ ಕ್ರೀಡಾಂಗಣದಲ್ಲಿ ನಡೆದಿದ್ದ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯದಲ್ಲಿ ಭಾರತ ಹಾಗೂ ಬಾಂಗ್ಲಾದೇಶ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ…

Read More »
ರಾಜಕೀಯ

ಜಿಹಾದಿ ಮನಸ್ಥಿತಿ ವಿರುದ್ಧ ಹೋರಾಡಿದ ರಘುಪತಿ ಭಟ್‌ ಗೆ ʻMLA, MLCʼ ಟಿಕೆಟ್ಟೂ ಸಿಗಲಿಲ್ಲ : ಪ್ರತಾಪ್‌ ಸಿಂಹ ಪೋಸ್ಟ್

ಮೈಸೂರು :ಬುರ್ಖಾ ಧರಿಸಿ ಕ್ಲಾಸಿಗೆ ಬಂದ ಜಿಹಾದಿ ಮನಸ್ಥಿತಿ ವಿರುದ್ಧ ಹೋರಾಡಿದ ರಘುಪತಿ ಭಟ್‌ ಗೆ ಟಿಕೆಟ್‌ ಮಿಸ್‌ ಆಗಿದ್ದು ಹಿಂದುತ್ವವಾದಿಗಳಿಗೆ ದುರದುಷ್ಟಕರ ಎಂದು ಪ್ರತಾಪ್‌ ಸಿಂಹ…

Read More »
Top News

ಮತ ಎಣಿಕೆ ಪ್ರಕ್ರಿಯೆ ಬಗ್ಗೆ ಇಂಡಿ ಒಕ್ಕೂಟ ಆಕ್ಷೇಪ: ಚುನಾವಣಾ ಆಯೋಗಕ್ಕೆ ಕೈ ಪಡೆ ಒತ್ತಾಯವೇನು?

ಹೊಸದಿಲ್ಲಿ: ಏಳು ಹಂತದ ಚುನಾವಣೆ ಬೆನ್ನಿಗೆ ಮತಗಟ್ಟೆ ಸಮೀಕ್ಷೆಗಳು ಪ್ರಕಟವಾದ ಮರು ದಿನ ಭಾನುವಾರ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿದ ಇಂಡಿ ಮೈತ್ರಿ ಒಕ್ಕೂಟದ ನಾಯಕರು ಮತ ಎಣಿಕೆ…

Read More »
ವಿಶೇಷ

ಜೂನ್‌ ತಿಂಗಳಲ್ಲಿ ಜನ್ಮದಿನದ ಸುಗ್ಗಿ; ಬರ್ತಡೇ ಕೇಕ್‌ಗೆ ಭಾರಿ ಬೇಡಿಕೆ!

ಧಾರವಾಡ : ಜೂನ್‌ ತಿಂಗಳಲ್ಲಿ ಜನ್ಮ ದಿನ ಆಚರಿಸಿಕೊಳ್ಳುವವರಿಗೆ ಲೆಕ್ಕವೇ ಇಲ್ಲ. ಹೀಗಾಗಿ ಈ ತಿಂಗಳ ಪೂರ್ತಿ ಬೇಕರಿಗಳಲ್ಲಿ ಕೇಕ್‌ಗಳಿಗೆ ಹೆಚ್ಚಿನ ಬೇಡಿಕೆ ಇದೆ. ಜೂನ್‌ ತಿಂಗಳು ಆರಂಭವಾದರೆ…

Read More »
#Exclusive News

ಮಿಲಿಟರಿ ‌ಸೇರಿದ‌ ಕಾಂಗ್ರೆಸ್ ವಕ್ತಾರೆ ಭವ್ಯಾ ನರಸಿಂಹಮೂರ್ತಿ!

ಬೆಂಗಳೂರು: ಎಐಸಿಸಿ ರಾಷ್ಟ್ರೀಯ ಸಂಯೋಜಕಿ ಭವ್ಯ ನರಸಿಂಹ ಮೂರ್ತಿಯವರು ಭಾರತೀಯ ಪ್ರಾದೇಶಿಕ ಸೇನೆಯಲ್ಲಿ ಕಮಿಷನಡ್ ಆಫೀಸರ್  ಆಗಿ ನಿಯೋಜನೆಗೊಂಡಿದ್ದಾರೆ. ಅವರು ಕಾಶ್ಮೀರದಲ್ಲಿ ಭಾರತ, ಪಾಕಿಸ್ಥಾನ ಗಡಿಯ ಬಳಿಯಿರುವ…

Read More »
ಕ್ರಿಕೆಟ್

RCB ತಂಡದ ಇಬ್ಬರು ಆಟಗಾರರಿಗೆ ಇಂದು ಜನುಮದಿನ

ಆರ್​ಸಿಬಿ ತಂಡದ ಇಬ್ಬರು ಸ್ಟಾರ್ ಆಟಗಾರರು ಇಂದು ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಡಿಕೆ ಖ್ಯಾತಿಯ ಕೃಷ್ಣಕುಮಾರ್ ದಿನೇಶ್ ಕಾರ್ತಿಕ್ ಅವರು ಇಂದು 39ನೇ ವರ್ಷಕ್ಕೆ ಕಾಲಿಟ್ಟರೆ, ರಜತ್ ಪಾಟಿದಾರ್ 31ನೇ…

Read More »
ಸಿನಿಮಾ

ಸ್ವಂತ ಗಂಡನನ್ನು ಬಿಟ್ಟು ಮತ್ತೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅದಿತಿ ಪ್ರಭುದೇವ್

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ರಾಜಾರಾಣಿ’ ರಿಯಾಲಿಟಿ ಶೋ ಈಗಾಗಲೇ ಎರಡು ಸೀಸನ್‌ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಇದೀಗ ‘ರಾಜ ರಾಣಿ’ ಸೀಸನ್ ಮೂರರಲ್ಲಿ ನಟಿ ಅದಿತಿ ಪ್ರಭುದೇವ …

Read More »
ರಾಜಕೀಯ

ಹಾಸನ ಪೆನ್ ಡ್ರೈವ್ ಹಂಚಿಕೆ ಕೇಸ್: ಸತತ 1 ಗಂಟೆಯಿಂದ ಪೊಲೀಸರಿಂದ ‘ಶಾಸಕ ಎ.ಮಂಜು’ ವಿಚಾರಣೆ

ಹಾಸನ: ಹಾಸನ ಪೆನ್ ಡ್ರೈವ್ ಹಂಚಿಕೆ ವೈರಲ್ ಮಾಡಿದಂತ ಪ್ರಕರಣ ಸಂಬಂಧ ಶಾಸಕ ಎ.ಮಂಜು ಅವರನ್ನು ಪೊಲೀಸರು ಸತತ 1 ಗಂಟೆಯಿಂದ ವಿಚಾರಣೆ ನಡೆಸುತ್ತಿದ್ದಾರೆ. ಈಗಾಗಲೇ ಹಾಸನ…

Read More »
ಸಿನಿಮಾ

ಇಷ್ಟು ಮುದ್ದಾಗಿರುವ ರಕ್ಷಿತಾ ಅವರನ್ನು ತಂದೆ ತಾಯಿ ಬಿಟ್ಟು ಹೋಗಿದ್ಯಾಕೆ; ಯೌವನದಲ್ಲಿ ಮಗಳು ಮಾಡಿದ್ದೇ ನು

ಬೆಂಗಳೂರು: ಮುಂಬೈನಲ್ಲಿ ಹುಟ್ಟಿದ ಶ್ವೇತಾ ಅಂದ್ರೆ ಕನ್ನಡಿಗರ ಪ್ರೀತಿಯ ಫೇವರಿಟ್ ಹೀರೋಯಿನ್ ‘ಕ್ರೇಜಿ ಕ್ವೀನ್’ ರಕ್ಷಿತಾ ಕನ್ನಡ, ತೆಲುಗು, ತಮಿಳು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇವರ ಕನ್ನಡಿಗರ ಸುಂಟರಗಾಳಿಯ…

Read More »
ಸಿನಿಮಾ

ಹನಿಮೂನ್ ಮುಗಿಸಿ ಬಂದ ತಕ್ಷಣ ಗಂಡನಿಗೆ ಡಿವೋರ್ಸ್ ಕೊಟ್ಟ ಕನ್ನಡದ ನ ಟಿ

ಜೀವವೇ ಇಲ್ಲದ ಸಂಬಂಧಗಳಲ್ಲಿ  ಕೆಲವು ಸೆಲೆಬ್ರಿಟಿಗಳ ಜೀವನವೂ ಕೂಡಾ ಒಂದು ಇತ್ತೀಚಿನ ದಿನಗಳಲ್ಲಿ ಸಿನಿಮಾ ಸೆಲೆಬ್ರಿಟಿಗಳ ಜೀವನದಲ್ಲಿ ಪ್ರೀತಿ ಎಷ್ಟು ಬೇಗ ಮೂಡುತ್ತದೆಯೋ ಅಷ್ಟೇ ಬೇಗ ಬ್ರೇಕಪ್…

Read More »
Top News

ಪ್ರಜ್ವಲ್ ರೇವಣ್ಣಗೆ SIT ಪ್ರಶ್ನೆಗಳ ಮೇಲೆ ಪ್ರಶ್ನೆ.. ಕೆಲವು ಪ್ರಶ್ನೆಗಳಿಗೆ ಕೊಟ್ಟ ಉತ್ತರ ಏನು..?

ಬೆಂಗಳೂರು: ಹಾಸನ ಅಶ್ಲೀಲ​ ವಿಡಿಯೋ ಪ್ರಕರಣದಲ್ಲಿ ಪ್ರಜ್ವಲ್​ ರೇವಣ್ಣ ಬಂಧನಕ್ಕೆ ಒಳಗಾಗಿದ್ದಾರೆ. ಲೈಂಗಿಕ ದೌರ್ಜನ್ಯ, ಅತ್ಯಾಚಾರ ಪ್ರಕರಣದಲ್ಲಿ 42ನೇ ಎಸಿಎಂಎಂ ಜನಪ್ರತಿನಿಧಿಗಳ ಕೋರ್ಟ್​ 6 ದಿನಗಳ ಕಾಲ…

Read More »
ಕ್ರಿಕೆಟ್

‘ಅಂದು ನರ್ವಸ್‌ ಆಗಿದ್ದೆ’-ವಿಶ್ವಕಪ್‌ ಪದಾರ್ಪಣೆ ಪಂದ್ಯದ ಅನುಭವ ಹಂಚಿಕೊಂಡ ಕೊಹ್ಲಿ!

ಹೊಸದಿಲ್ಲಿ: ಅಮೆರಿಕ ಹಗೂ ವೆಸ್ಟ್ ಇಂಡೀಸ್‌ ಆತಿಥ್ಯದಲ್ಲಿ ನಡೆಯುವ 2024ರ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗೆ ಸಜ್ಜಾಗುತ್ತಿರುವ ಭಾರತ ತಂಡದ ಮಾಜಿ ನಾಯಕ ವಿರಾಟ್‌ ಕೊಹ್ಲಿ, 2011ರಲ್ಲಿ ಏಕದಿನ…

Read More »
ಆರೋಗ್ಯ

ಪ್ರತಿದಿನ ಕಿವಿ ಶುಚಿಗೊಳಿಸುವ ಅಗತ್ಯ ಇದೆಯೇ? ಈ ಬಗ್ಗೆ ತಜ್ಞರ ಸಲಹೆಯೇನು?

ಬದುಕಿನಲ್ಲಿ ಆರೋಗ್ಯ ಕಾಳಜಿ ಅತ್ಯಗತ್ಯ. ದೇಹ ಮತ್ತು ಮನಸ್ಸು ಶುಚಿಯಾಗಿದ್ದರೆ ದೈನಂದಿನ ಬದುಕು ತುಂಬಾನೆ ಸೊಗಸಾಗಿರುತ್ತದೆ. ಈ ನಿಟ್ಟಿನಲ್ಲಿ ದೈಹಿಕ ಆರೋಗ್ಯ ಶುಚಿಯಲ್ಲಿ ಅನೇಕರು ಕಿವಿ ಶುಚಿತ್ವಕ್ಕೆ…

Read More »
Top News

ಬಿಎಂಟಿಸಿ ಎಲೆಕ್ಟ್ರಿಕ್ ಬಸ್​ಗಳಿಗೆ ಕೇರಳದ ಮಲಯಾಳಿ ಹುಡುಗರೀಗ ಚಾಲಕರು!

ಬೆಂಗಳೂರು: ಬೆಂಗಳೂರಿನ ಸರ್ಕಾರಿ ಸಾರಿಗೆ ಸಂಸ್ಥೆ ಬಿಎಂಟಿಸಿ  ಎಲೆಕ್ಟ್ರಿಕ್ ಬಸ್​​ಗಳಿಗೆ  ಗುತ್ತಿಗೆ ಆಧಾರದಲ್ಲಿ ಕನ್ನಡ ಬರದ ಮತ್ತು ಅನುಭವವೇ ಇಲ್ಲದ ಕೇರಳದ ಸಣ್ಣಪುಟ್ಟ ಹುಡುಗರನ್ನು ಚಾಲಕರನ್ನಾಗಿ ನೇಮಕ…

Read More »
ವೈರಲ್ ನ್ಯೂಸ್

ಹೊಸ ಮನೆಯ ಮಹಡಿ ಮೇಲೆ ಆಟೋ ಇರಿಸಿದ ವ್ಯಕ್ತಿ! : ಕಾರಣ ಹೃದಯಸ್ಪರ್ಶಿ

ಪ್ರತಿಯೊಬ್ಬರಿಗೂ ಹೊಸ ಮನೆ ಕಟ್ಟುವುದು ಎಂಬುದು ಒಂದು ಕನಸು. ಇದಕ್ಕೆ ತನ್ನ ಸಂಪಾದನೆಯ ಹಣವನ್ನು ಜೋಪನದಿಂದ ಕಾಪಾಡಿಕೊಂಡು ಬರುತ್ತಾರೆ. ಹೀಗೆ ಕಷ್ಟಪಟ್ಟು, ಇಷ್ಟಪಟ್ಟು ಕಟ್ಟಿದ ಮನೆ ಖಂಡಿತಾ…

Read More »
ಸಿನಿಮಾ

ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಡಬಲ್ ಸರ್ಪ್ರೈಸ್ ಕೊಡ್ತಾರೆ ‘ಕ್ರೇಜಿ ಸ್ಟಾರ್’ ರವಿಚಂದ್ರನ್

ಬೆಂಗಳೂರು: ‘ಕ್ರೇಜಿ ಸ್ಟಾರ್’ ರವಿಚಂದ್ರನ್ ಅವರಿಗೆ ಇಂದು (ಮೇ 30) ಜನ್ಮದಿನದ ಸಂಭ್ರಮ. ಈ ಬಾರಿಯ ಹುಟ್ಟುಹಬ್ಬ ಅಭಿಮಾನಿಗಳಿಗೆ ದೊಡ್ಡ ಸರ್ಪ್ರೈಸ್‌ಗಳನ್ನು ನೀಡಲಿದೆ. ಹೌದು, ರವಿಚಂದ್ರನ್ ತಮ್ಮ…

Read More »
ರಾಜಕೀಯ

ರಾಜ್ಯದ ‘ಶಕ್ತಿ’ ಯೋಜನೆ ಇತರ ರಾಜ್ಯಗಳಿಗೆ ತನ್ನ ವ್ಯಾಪ್ತಿಯನ್ನು ಅನುಕರಿಸಲು ಮಾದರಿಯಾಗಿದೆ; ಪ್ರಧಾನಿ ಹೇಳಿಕೆಗೆ ಸಚಿವ ರಾಮಲಿಂಗ ರೆಡ್ಡಿ ಟ್ವೀಟಾಸ್ತ್ರ

ಬೆಂಗಳೂರು: ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆ ಮಹಿಳೆಯರ‌ ಸಬಲೀಕರಣಕ್ಕೆ ಕಾರಣವಾಗಿದ್ದಷ್ಟೇ ಅಲ್ಲ, ಇತರ ರಾಜ್ಯಗಳಿಗೆ ತನ್ನ ವ್ಯಾಪ್ತಿಯನ್ನು ಅನುಕರಿಸಲು ಮಾದರಿಯಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ…

Read More »
ರಾಜಕೀಯ

ಡಾ ಮಂಜುನಾಥ್​ ಗೆಲುವಿಗೆ ಹರಕೆ ಹೊತ್ತ ಸುಧಾಮೂರ್ತಿ!

ಬೆಂಗಳೂರು: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 28 ಕ್ಷೇತ್ರಗಳನ್ನ ಗೆಲ್ಲುವ ನಿಟ್ಟಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿ ಮಾಡಿಕೊಂಡಿತ್ತು. ಅದರಂತೆ ಡಿ ಕೆ ಬ್ರದರ್ಸ್‌ ಭದ್ರಕೋಟೆಯನ್ನ…

Read More »
ರಾಜ್ಯ

ಕೇವಲ 30 ದಿನದಲ್ಲಿ ಮಾದಪ್ಪನ ಹುಂಡಿಯಲ್ಲಿ ಸಂಗ್ರಹವಾದ ಹಣ ಎಷ್ಟು ಕೋಟಿ ಗೊತ್ತಾ?

ಚಾಮರಾಜನಗರ: ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ನಡೆದಿದ್ದು, ಈ ಬಾರಿ ಕೇವಲ 30 ದಿನಗಳ ಅವಧಿಯಲ್ಲಿ 2.58 ಕೋಟಿ ರೂಪಾಯಿ…

Read More »
ಸಿನಿಮಾ

ಕತ್ತಿನ ಮೇಲೆ ಹೊಸ ಟ್ಯಾಟೂ ಹಾಕಿಸಿಕೊಂಡ ನಟ ಸುದೀಪ್​ ಮಗಳು ಸಾನ್ವಿ; PIKU ಎಂದರೇನು..?

ಬೆಂಗಳುರು: ಸ್ಯಾಂಡಲ್​ವುಡ್​​ ನಟ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ಅವರ ಮಗಳು ಸಾನ್ವಿ ಸುದೀಪ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಮಲ್ಟಿ ಟ್ಯಾಲೆಂಟೆಡ್‌ ಮತ್ತು ಸಖತ್ ಬ್ಯೂಟಿಫುಲ್‌…

Read More »
ಸುದ್ದಿ

ಮೈಸೂರು ಅತಿಥಿ ಗೃಹದಲ್ಲಿ ಸಾಮಗ್ರಿಗಳು ನಾಪತ್ತೆ ಕೇಸ್‌ನಲ್ಲಿ ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವೇತನಕ್ಕೆ ಕತ್ತರಿ?

ಮೈಸೂರು: ಜಿಲ್ಲಾಧಿಕಾರಿಯಾಗಿದ್ದಾಗ ರೋಹಿಣಿ ಸಿಂಧೂರಿ ವಾಸವಿದ್ದ ಅತಿಥಿ ಗೃಹದಲ್ಲಿಸಾಮಗ್ರಿಗಳು ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಅವರ ವೇತನದಲ್ಲಿಯೇ ಮೊತ್ತವನ್ನು ಕಡಿತಗೊಳಿಸುವಂತೆ ಸರ್ಕಾರದ ಕಾರ್ಯದರ್ಶಿಗೆ ಆಡಳಿತ ತರಬೇತಿ ಸಂಸ್ಥೆ…

Read More »
ಸಿನಿಮಾ

‘ನಾಡಪ್ರಭು’ ಕೆಂಪೇಗೌಡರ ಪಾತ್ರದಲ್ಲಿ ‘ಡಿಂಗ್ರಿ’ ನಾಗರಾಜ್ ಪುತ್ರ ರಾಜವರ್ಧನ್

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಹಿರಿಯ ನಿರ್ದೇಶಕ ದಿನೇಶ್ ಬಾಬು ಅವರು ‘ನಾಡಪ್ರಭು’ ಕೆಂಪೇಗೌಡರ ಬಗ್ಗೆ ಸಿನಿಮಾ ಮಾಡುವುದಾಗಿ ಘೋಷಣೆ ಮಾಡಿದ್ದರು. ಆನಂತರ ಈ ಸಿನಿಮಾದ ಬಗ್ಗೆ…

Read More »
ಸಿನಿಮಾ

‘ನಿಮ್ಮನ್ನ ಕಳೆದುಕೊಂಡ ನೋವು ಸದಾ ಕಾಡುತ್ತೆ’: ಅಂಬರೀಶ್ ಜನ್ಮದಿನದಂದು ಸುಮಲತಾ ಭಾವುಕ

ಬೆಂಗಳೂರು: ಪತಿ ಅಂಬರೀಶ್ ಜನ್ಮದಿನದಂದು ಸುಮಲತಾ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ‘’ನಿಮ್ಮನ್ನ ನೆನಪಿಸಿಕೊಂಡಾಗಲೆಲ್ಲಾ ತುಟಿ ಅಂಚಲ್ಲಿ ಮಂದಹಾಸ ಮೂಡುತ್ತದೆ. ನಿಮ್ಮನ್ನ ಕಳೆದುಕೊಂಡ ನೋವು ನಮ್ಮಲ್ಲಿ ಸದಾ ಇರುತ್ತದೆ.…

Read More »
ಕ್ರಿಕೆಟ್

ನ್ಯೂಯಾರ್ಕ್‌ನಲ್ಲಿ ಭಾರತ ತಂಡದ ಅಭ್ಯಾಸ; ಮುಂಬೈನಲ್ಲಿ ಎಂಜಾಯ್​ ಮಾಡುತ್ತಿರುವ ಕೊಹ್ಲಿ

ಮುಂಬಯಿ: ಒಂದೆಡೆ ಟೀಮ್​ ಇಂಡಿಯಾದ ಆಟಗಾರರೆಲ್ಲ ಟಿ20 ವಿಶ್ವಕಪ್​ ಗೆಲ್ಲುವ ಪಣತೊಟ್ಟು ನ್ಯೂಯಾರ್ಕ್​ನಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಇತ್ತ ವಿರಾಟ್​ ಕೊಹ್ಲಿ(Virat Kohli) ಅವರು ಮುಂಬೈನಲ್ಲಿ ಸಖತ್​ ಪಾರ್ಟಿ…

Read More »
Freedom TV

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಆರೋಪ : ಬ್ಯಾಂಕ್ ಆಡಳಿತ ಮಂಡಳಿ ವಿರುದ್ಧ ‘FIR’ ದಾಖಲು

ಬೆಂಗಳೂರು : ವಾಲ್ಮೀಕಿ ನಿಗಮದ ಖಾತೆಯಿಂದ ಕೋಟ್ಯಾಂತರ ರೂಪಾಯಿ ಹಣ ವರ್ಗಾವಣೆ ಆಗಿರುವ ಹಿನ್ನೆಲೆಯಲ್ಲಿ ಇದೀಗ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಎನ್ನುವವರು ಬ್ಯಾಂಕ್ ಆಡಳಿತ ಮಂಡಳಿ…

Read More »
ಕ್ರಿಕೆಟ್

ಟೀಮ್ ಇಂಡಿಯಾ ಕೋಚ್ ಆಗಿ ಗೌತಮ್ ಗಂಭೀರ್ ನೇಮಕ: ವರದಿ

ಭಾರತ ತಂಡದ ಮುಖ್ಯ ತರಬೇತುದಾರರಾಗಿ ಗೌತಮ್ ಗಂಭೀರ್ (Gautam Gambhir) ನೇಮಕವಾಗುವುದು ಬಹುತೇಕ ಖಚಿತವಾಗಿದೆ. ಐಪಿಎಲ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಚಾಂಪಿಯನ್ ಪಟ್ಟಕ್ಕೇರಿದ…

Read More »
ರಾಜಕೀಯ

ವಿಡಿಯೋ ಬೆನ್ನಲ್ಲೇ ಬೆಂಗಳೂರಿಗೆ ವಿಮಾನ ಟಿಕೆಟ್ ಬುಕ್ ಮಾಡಿದ ಪ್ರಜ್ವಲ್ ರೇವಣ್ಣ!

ಬೆಂಗಳೂರು: ಅಶ್ಲೀಲ ವಿಡಿಯೋ ಬಹಿರಂಗ ಬಳಿಕ ವಿದೇಶಕ್ಕೆ ಪಲಾಯನ ಮಾಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇತ್ತೀಚೆಗಷ್ಟೇ ವಿಡಿಯೋ ಬಿಡುಗಡೆ ಮಾಡಿ ಮೇ 31ರಂದು ಭಾರತಕ್ಕೆ ವಾಪಸ್ಸಾಗುವುದಾಗಿ ಹೇಳಿದ್ದರು.…

Read More »
ರಾಜಕೀಯ

ಪ್ರಜ್ವಲ್ ರೇವಣ್ಣ ಬಳಸುತ್ತಿದ್ದ ಹಾಸಿಗೆ, ದಿಂಬು ವಶಕ್ಕೆ ಪಡೆದ ಎಸ್ ಐಟಿ!

ಹಾಸನ: ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪಕ್ಕೆ ಸಿಲುಕಿರುವ ಪ್ರಜ್ವಲ್ ರೇವಣ್ಣ ವಿದೇಶದಿಂದ ಬೆಂಗಳೂರಿಗೆ ಮರಳುವ ದಿನಾಂಕ ಸಮೀಪಿಸುತ್ತಿದ್ದಂತೆಯೇ ಎಸ್ ಐಟಿ ತನಿಖೆಯನ್ನು ಚುರುಕುಗೊಳಿಸಿದ್ದು, ಹಾಸನದಲ್ಲಿ ಸಾಕ್ಷ್ಯ ಸಂಗ್ರಹವನ್ನು…

Read More »
ವೈರಲ್ ನ್ಯೂಸ್

ಮಗನಿಗೆ ಮನ ಬಂದಂತೆ ಥಳಿಸಿದ ಪತ್ನಿ; ಪೊಲೀಸರಿಗೆ ದೂರು ನೀಡಿದ ಪತಿ

ಹರಿಯಾಣ: ಮಹಿಳೆಯೊಬ್ಬರು ತನ್ನ 11 ವರ್ಷದ ಮಗನನ್ನು ಅಮಾನುಷವಾಗಿ ಥಳಿಸಿರುವ ಘಟನೆ ಫರಿದಾಬಾದ್‌ನಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕೆಲಸದಿಂದ ಸಂಜೆ ಮನೆಗೆ…

Read More »
ರಾಜಕೀಯ

ಎಸ್​​ಟಿ ಬೋರ್ಡ್​​​ನಲ್ಲಿ ದೊಡ್ಡ ಹಗರಣ, ಸಚಿವ ನಾಗೇಂದ್ರ ವಜಾಕ್ಕೆ ವಿಜಯೇಂದ್ರ ಆಗ್ರಹ: ಪ್ರತಿಭಟನೆಯ ಎಚ್ಚರಿಕೆ

ಕಲಬುರಗಿ: ಎಸ್​​ಟಿ ಬೋರ್ಡ್​​ನಲ್ಲಿ ದೊಡ್ಡ ಹಗರಣವೊಂದು ನಡೆದಿರುವುದು ನಿನ್ನೆ ಬೆಳಕಿಗೆ ಬಂದಿದೆ. ಆ ಇಲಾಖೆ ನೌಕರ 187 ಕೋಟಿ ಹಗರಣದ ಬಗ್ಗೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.…

Read More »
ಆರೋಗ್ಯ

ಸಣ್ಣ ತೊಂದರೆಗೂ ಪ್ಯಾರಾಸಿಟಮಲ್ ಸೇವಿಸುತ್ತಿದ್ದೀರಾ? ಹಾಗಾದರೆ ಅಪಾಯ ಕಟ್ಟಿಟ್ಟ ಬುತ್ತಿ!

ಜ್ವರ, ತಲೆ ನೋವು, ಮೈಕೈ ನೋವು, ಹಲ್ಲು ನೋವಿನಂತಹ ಸಣ್ಣ ಸಣ್ಣ ಆರೋಗ್ಯ ಸಮಸ್ಯೆಗಳಿಗೂ ಮಾತ್ರೆ ತೆಗೆದುಕೊಳ್ಳುತ್ತಿರುವವರಿಗೆ ಎಡಿನ್‌ಬರ್ಗ್‌ ವಿಶ್ವವಿದ್ಯಾಲಯದ ಅಧ್ಯಯನವೊಂದು ಶಾಕ್ ನೀಡಿದೆ. ಹೌದು.. ಸಣ್ಣ…

Read More »
ಸುದ್ದಿ

ಪಪುವಾ ನ್ಯೂ ಗಿನಿಯಾದಲ್ಲಿ ಭೂಕುಸಿತ : 7,900 ಜನರ ಸ್ಥಳಾಂತರ

ಪಪುವಾ: ಪಪುವಾ ನ್ಯೂ ಗಿನಿಯಾ ಮಂಗಳವಾರ ಭೀಕರ ಭೂಕುಸಿತ ಸಂಭವಿಸಿದ ಸ್ಥಳದ ಸಮೀಪವಿರುವ ದೂರದ ಹಳ್ಳಿಗಳಿಂದ ಅಂದಾಜು 7,900 ಜನರನ್ನು ಸ್ಥಳಾಂತರಿಸಲು ಮುಂದಾಗಿದೆ. ಮೇ 24 ರ…

Read More »
ರಾಜಕೀಯ

‘ಕಾಂಗ್ರೆಸ್ ಪಕ್ಷ’ದವರು ‘ಭ್ರಷ್ಟಾಚಾರದ ಪಿತಾಮಹ’ರೆಂದು ಋಜುವಾತು- ಬಿ.ವೈ.ವಿಜಯೇಂದ್ರ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ. ಒಂದು ವರ್ಷದ ಅವಧಿಯಲ್ಲಿ ಈ ಸರಕಾರದ ಸಾಧನೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…

Read More »
ವೈರಲ್ ನ್ಯೂಸ್

ನಡು ರಸ್ತೆಯಲ್ಲಿ ಪಿಸ್ತೂಲ್‌ ತೋರಿಸಿ ವ್ಯಕ್ತಿ ಮೇಲೆ ಹಲ್ಲೆ; ಅಂತಾರಾಷ್ಟ್ರೀಯ ಮಟ್ಟದ ಶೂಟರ್‌ನಿಂದ ದಾಂಧಲೆ

ಲಕ್ನೋ: ಉತ್ತರಪ್ರದೇಶ(Uttar Pradesh)ದಲ್ಲಿ ಯೋಗಿ ಆದಿತ್ಯಾನಾಥ್‌(Yogi Adityanath) ನೇತೃತ್ವದ ಸರ್ಕಾರ ಬಂದ ಮೇಲೆ ಪುಡಿರೌಡಿಗಳ ಅಟ್ಟಹಾಸಕ್ಕೆ ಬ್ರೇಕ್‌ ಬಿದ್ದಿರೋದಂತೂ ನಿಜ. ಬುಲ್ಡೋಜರ್‌ ಬಾಬಾನ ಭಯದಿಂದ ಮನೆಯಿಂದ ಹೊರ…

Read More »
ಸಿನಿಮಾ

ಎಂಟು ನಟಿಯರ ಜೊತೆ ‘ಗೋಲ್ಡನ್ ಸ್ಟಾರ್’ ಗಣೇಶ್‌ ಡ್ಯುಯೆಟ್ ಸಾಂಗ್; ಇದು ‘ಕೃಷ್ಣಂ ಪ್ರಣಯ ಸಖಿ’ ಸ್ಪೆಷಲ್

ಮೈಸೂರು: ‘ಗೋಲ್ಡನ್ ಸ್ಟಾರ್’ ಗಣೇಶ್ ಅವರು ರೊಮ್ಯಾಂಟಿಕ್ ಹೀರೋ ಅಂತ ಫೇಮಸ್ ಆಗಿದ್ದಾರೆ. ಅವರ ಸಿನಿಮಾಗಳೆಂದರೆ, ಅಲ್ಲಿ ಲವ್ ಸ್ಟೋರಿ ಖಾಯಂ. ಜೊತೆಗೆ 2-3 ಹೀರೋಯಿನ್ಸ್ ಕೂಡ…

Read More »
ಶಿಕ್ಷಣ

ಈ ಬಾರಿ ಶಾಲಾ ಪಠ್ಯಪುಸ್ತಕದ ಪರಿಷ್ಕರಣೆ ಇಲ್ಲ : ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

ಮೈಸೂರು : ರಾಜ್ಯದಲ್ಲಿ ಈಗಾಗಲೇ ಶಾಲೆಗಳು ಆರಂಭವಾಗಿದ್ದು, ಮಕ್ಕಳು ಉತ್ಸಾಹದಿಂದ ಶಾಲೆಯತ್ತ ಮುಖ ಮಾಡಿದ್ದಾರೆ.ಇದೆ ವೇಳೆ ಈ ಬಾರಿ ಶಾಲಾ ಪಠ್ಯ ಪುಸ್ತಕದಲ್ಲಿ ಯಾವುದೇ ರೀತಿಯಾದ ಪರಿಷ್ಕರಣೆ…

Read More »
ರಾಜಕೀಯ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ಅವ್ಯವಹಾರ: ಡೆತ್​ನೋಟ್​ ಬರೆದಿಟ್ಟು ಅಧೀಕ್ಷಕ ಆತ್ಮಹತ್ಯೆ

ಶಿವಮೊಗ್ಗ: ಬೆಂಗಳೂರಿನಲ್ಲಿರುವ  ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಡೆಂಟ್ ಚಂದ್ರಶೇಖರ್ (52) ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್​ನಲ್ಲಿರುವ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. “ನಿಗಮದಲ್ಲಿ 187…

Read More »
ಕ್ರಿಕೆಟ್

ನರೇಂದ್ರ ಮೋದಿ, ಸಚಿನ್, ಧೋನಿ ಹೆಸರಿನಲ್ಲಿ ಟೀಮ್ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಕೆ..!

ಭಾರತ ತಂಡದ  ಮುಖ್ಯ ತರಬೇತುದಾರ ಹುದ್ದೆಗೆ ಬಿಸಿಸಿಐ 3 ಸಾವಿರಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಿದೆ. ಆದರೆ ಈ ಅರ್ಜಿಗಳಲ್ಲಿ ಬಹುತೇಕ ಅಪ್ಲಿಕೇಶನ್​ಗಳು ಫೇಕ್ ಎಂದು ತಿಳಿದು ಬಂದಿದೆ.…

Read More »
ರಾಜಕೀಯ

ಮೂರು ತಿಂಗಳು ಪಡಿತರ ತೆಗೆದುಕೊಳ್ಳದವರಿಗೆ ಸರ್ಕಾರದಿಂದ ಕಹಿಸುದ್ದಿ

BPL Card: ಪರಿತರ ಚಿಟಿ (APL and BPL Ration Card) ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕೆಲವೊಂದು ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರೆ ಬಹುಮುಖ್ಯ ದಾಖಲೆಯಾಗಿದೆ. ಅದರಲ್ಲೂ ಬಡಕುಟುಂಬದವರಿಗೆ…

Read More »
ವೈರಲ್ ನ್ಯೂಸ್

ಗುಂಡ್ಲುಪೇಟೆ: ಕಬ್ಬಿನ ಗದ್ದೆಯಲ್ಲಿ ಬಾಲ ಬಿಚ್ಚಿದ ಚಿರತೆ-ಮುಂದೇನಾಯ್ತು ಗೊತ್ತಾ?

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡುಪ್ರಾಣಿಗಳು ರಸ್ತೆಯಲ್ಲಿ ಕಾಣಿಸಿಕೊಳ್ಳುವುದು ಹೆಚ್ಚಾಗಿಬಿಟ್ಟಿದೆ. ಹಾಗೆಯೇ ಇದೀಗ ಜಮೀನಿನಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಚಿರತೆಯೊಂದು ಕಾಣಿಸಿಕೊಂಡು ಕ್ಷಣಮಾತ್ರದಲ್ಲಿ ಕಾಲ್ಕಿತ್ತಿರುವ ಘಟನೆ…

Read More »
ಆರೋಗ್ಯ

ತರಕಾರಿಗಳನ್ನು ಬಳಸಿಕೊಂಡು ಆರೋಗ್ಯಕರ ರಾಗಿ ಸೂಪ್ ಮಾಡುವುದು ಹೇಗೆ?

ರಾಗಿ ಹೆಚ್ಚು ಆರೋಗ್ಯಕರ ಆಹಾರ ಧಾನ್ಯ ಎಂಬುದು ಎಲ್ಲರಿಗೂ ತಿಳಿದೆ ಇದೆ. ಎಲ್ಲಾ ಕಾಲದಲ್ಲಿಯೂ ಸಲ್ಲುವ ಪದಾರ್ಥಗಳಲ್ಲಿ ಇದು ಒಂದು. ದೇಹಕ್ಕೆ ತಂಪು ನೀಡುವ, ಆರೋಗ್ಯವನ್ನು ಹೆಚ್ಚಿಸುವ…

Read More »
ರಾಜಕೀಯ

ಅಶ್ಲೀಲ ವಿಡಿಯೋ ಕೇಸ್ : ಬರೋಬ್ಬರಿ 1 ತಿಂಗಳ ಬಳಿಕ ಪ್ರತ್ಯಕ್ಷವಾದ ಪ್ರಜ್ವಲ್ ರೇವಣ್ಣ ವಿಡಿಯೋದಲ್ಲಿ ಹೇಳಿದ್ದೇನು?

ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ಇದ್ದುಕೊಂಡೆ ಇದೀಗ ಮೊದಲ ಬಾರಿಗೆ ವಿಡಿಯೋ ಮೂಲಕ ಹೇಳಿಕೆಯನ್ನು ನೀಡಿದ್ದಾರೆ…

Read More »
ಸಿನಿಮಾ

ಕಲರ್ಸ್ ಕನ್ನಡದಲ್ಲಿ ಇದ್ದಕ್ಕಿದ್ದಂತೆಯೇ ‘ಕಿಚ್ಚ’ ಸುದೀಪ್‌ ಪ್ರತ್ಯಕ್ಷ; ಕಾರಣ ಏನಿರಬಹುದು?

ಬೆಂಗಳೂರು: ನಟ ‘ಕಿಚ್ಚ’ ಸುದೀಪ್ ಅವರು ಕಳೆದ ಕೆಲ ದಿನಗಳವರೆಗೂ ‘ಮ್ಯಾಕ್ಸ್’ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿ ಆಗಿದ್ದರು. ಇನ್ನು, ‘ಬಿಗ್ ಬಾಸ್‌’ ಕನ್ನಡ ಶೋ ಕೂಡ ಮುಗಿದು…

Read More »
ವೈರಲ್ ನ್ಯೂಸ್

ಭಗವದ್ಗೀತೆ ಕಥನ ನಡೆಯುವ ಜಾಗದಲ್ಲಿ ನೂರಾರು ಮಹಿಳೆಯರ ಹಿಂದೆ ಅಂಡರ್​ವೇರ್​ನಲ್ಲಿ ಕುಳಿತ ಪೊಲೀಸ್​

ಉನ್ನಾವೋದ ದೇವಸ್ಥಾನದ ಮುಂಭಾಗ ಭಗವದ್ಗೀತೆ ಕಥನ ನಡೆಯುತ್ತಿದ್ದ ಜಾಗದಲ್ಲಿ ನೂರಾರು ಮಹಿಳೆಯರ ಹಿಂದೆ ಪೊಲೀಸ್ ಅಧಿಕಾರಿಯೊಬ್ಬರು ​ ಅಂಡರ್​ವೇರ್​ನಲ್ಲಿ ಕುಳಿತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ…

Read More »
ರಾಜಕೀಯ

ಪ್ರಧಾನಿ ಮೋದಿಯಿಂದ ಮತ್ತೊಂದು ಮೂರ್ಖತನದ ಹೇಳಿಕೆ: ನಟ ಚೇತನ್ ಅಹಿಂಸಾ ಟೀಕೆ!

ಬೆಂಗಳೂರು: ‘ನಾನು ಜೈವಿಕವಾಗಿ ಜನಿಸಿದವನಲ್ಲ, ನನ್ನನ್ನು ಪರಮಾತ್ಮನೇ ಕಳುಹಿಸಿದ್ದಾನೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಹೆಚ್ಚಿನ ಹಂತಗಳಲ್ಲಿ ಸರಾಸರಿಯಾಗಿದ್ದು ಮತ್ತು ಬೌದ್ಧಿಕ ಕುಶಾಗ್ರಮತಿಯ ಕೊರತೆಯಿರುವ ವ್ಯಕ್ತಿ, ಅರ್ಹತೆಯ…

Read More »
ಕ್ರೈಂ ಸ್ಟೋರಿ

ಭೀಕರ ಅಪಘಾತ: 24 ಗಂಟೆಯಲ್ಲಿ ರಾಜ್ಯದ 51 ಮಂದಿ ದಾರುಣ ಸಾವು

ಬೆಂಗಳೂರು: ಇತ್ತೀಚೆಗೆ ರಾಜ್ಯದ ಹಲವೆಡೆ ಸಂಭವಿಸುತ್ತಿರುವ ಅಪಘಾತಗಳು ಭಯಾನಕವಾಗಿವೆ. ಸಾಲು, ಸಾಲು ದುರಂತಗಳು ರಸ್ತೆಯಲ್ಲಿ ರಕ್ತ ಚೆಲ್ಲುವಂತೆ ಮಾಡಿದೆ. ಏನೂ ಅರಿಯದ ಮಕ್ಕಳು ಭೀಕರ ಅಪಘಾತದಲ್ಲಿ ಕಣ್ಮುಚ್ಚಿ ಪ್ರಾಣ…

Read More »
ಸಿನಿಮಾ

ಜಿಮ್ ಟ್ರೈನರ್ ಮೇಲೆ ಹಲ್ಲೆ; ಧ್ರುವ ಸರ್ಜಾ ಹೇಳಿದ್ದೇನು?

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ಧ್ರುವ ಸರ್ಜಾ ಜತೆಗಿದ್ದ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಭಾನುವಾರ  ರಾತ್ರಿ ಬೆಂಗಳೂರಿನ ಕೆ ಆರ್ ರಸ್ತೆಯಲ್ಲಿ ಈ…

Read More »
ಕ್ರಿಕೆಟ್

ಹಾರ್ದಿಕ್ ಪಾಂಡ್ಯ ಬಳಿಯಿರೋ ಒಟ್ಟು ಆಸ್ತಿ ಎಷ್ಟು ಕೋಟಿ? 70% ನತಾಶಾಗೆ ಕೊಟ್ರೆ ಉಳಿಯೋದೆಷ್ಟು?

ಸರ್ಬಿಯಾ ದೇಶದಿಂದ ಭಾರತಕ್ಕೆ ಬಂದು ಬಣ್ಣದ ಲೋಕದಲ್ಲಿ ಬದುಕು ಕಟ್ಟಿಕೊಳ್ತಿದ್ದ ನತಾಶಾ ಹಾರ್ದಿಕ್ ಪಾಂಡ್ಯ ಜೊತೆ ಪ್ರೀತಿಯಲ್ಲಿ ಮುಳುಗಿ ಮದುವೆಗೂ ಮೊದಲೇ ಮಗುವನ್ನು ಮಾಡಿಕೊಂಡಿದ್ದಳು. ಬೊಂಬಾಟ್ ಸಂಸಾರ…

Read More »
ಕ್ರಿಕೆಟ್

IPL 2024: ಹೈದ್ರಾಬಾದ್ ವಿರುದ್ಧ ಗೆದ್ದು ಬೀಗಿದ ಕೆಕೆಆರ್ ಟೀಮ್

2024 ರ IPL ಫೈನಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಕೆಕೆಆರ್ ಗೆದ್ದು ಬೀಗಿದೆ. ಈ ಮೂಲಕ ಮೂರನೇ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದೆ.…

Read More »
ರಾಜಕೀಯ

ಕೊನೆಗೂ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಕೂಡಿಬಂತು ಕಾಲ!

ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲೂಕು, ಜಿಲ್ಲಾ ಪಂಚಾಯಿತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ನಡೆಯಲಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟಪಡಿಸಿದ್ದಾರೆ.…

Read More »
ವೈರಲ್ ನ್ಯೂಸ್

ಪಳಗಿದೇ ಎಂದು ಸಿಂಹ ಮುಟ್ಟಿದ ವ್ಯಕ್ತಿ ಕಿರುಚುತ್ತಲೇ ಕಾಲ್ಕಿತ್ತಿದ್ದಾನೆ: ಅದೃಷ್ಟವಂತ ಎಂದ ನೆಟ್ಟಿಗರು

ಕಾಡು ಪ್ರಾಣಿಗಳನ್ನು ನೀವು ಎಷ್ಟೇ ಪಳಗಿಸಿದರೂ ಕೆಲ ಸಮಯ ಸಂದರ್ಭದಲ್ಲಿ ಅವು ಕ್ರೌರ್ಯವಾಗಿ ವರ್ತಿಸುತ್ತವೆ. ಅದನ್ನು ಸಾಕಿದವರು, ಇಲ್ಲವೇ ಪಳಸಿಗುವವರು ಅಥವಾ ವೀಕ್ಷಣೆಗೆ ಬಂದವರು ಎಚ್ಚರಿಕೆಯಿಂದ ಇದ್ದಷ್ಟು…

Read More »
ಸಿನಿಮಾ

ಸಹಾರಾ ಸಿನಿಮಾದ ಮೊದಲ ನೋಟ ರಿಲೀಸ್.. ಚಿತ್ರಕ್ಕೆ ಸಾಥ್ ಕೊಟ್ಟ ಕ್ರಿಕೆಟರ್ ಗೌತಮ್

ಬೆಂಗಳೂರು: ಕನ್ನಡದಲ್ಲಿ ಮಹಿಳಾ ಕ್ರಿಕೆಟ್ ಆಧರಿತ ಸಿನಿಮಾ ಸಹಾರಾ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಆಸಿಬಿ ತಂಡದ ಮಾಜಿ…

Read More »
ಕ್ರಿಕೆಟ್

ಇಂದು KKR vs SRH ನಡುವೆ ಫೈನಲ್ ಪಂದ್ಯ

ಚೆನ್ನೈ: ಪ್ರಸ್ತುತ ನಡೆಯುತ್ತಿರುವ 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್ (ಐಪಿಎಲ್‌) ಟೂರ್ನಿಯು ಅಂತಿಮ ಹಂತದಲ್ಲಿದೆ. ಭಾನುವಾರ ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುವ ಫೈನಲ್‌ನಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ…

Read More »
ಸುದ್ದಿ

ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಆರು ನವಜಾತ ಶಿಶುಗಳು ಸಾವು

ನವದೆಹಲಿ: ಪೂರ್ವ ದೆಹಲಿಯ ವಿವೇಕ್‌ ವಿಹಾರ್‌ ಪ್ರದೇಶದ ಮಕ್ಕಳ ಆಸ್ಪತ್ರೆಯಲ್ಲಿ ನಿನ್ನೆ ಶನಿವಾರ ತಡರಾತ್ರಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ನವಜಾತ ಶಿಶುಗಳು ಮೃತಪಟ್ಟಿವೆ. ಅಗ್ನಿ…

Read More »
ಕ್ರೈಂ ಸ್ಟೋರಿ

ಗಂಡ ಹೆಂಡತಿ ಜಗಳ 3 ವರ್ಷದ ಮಗು ಕೊಲೆಯಲ್ಲಿ ಅಂತ್ಯ

ಮಹಾರಾಷ್ಟ್ರ: ಗಂಡ ಹೆಂಡತಿ ಜಗಳ 3 ವರ್ಷದ ಮಗುವಿನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಪತಿಯೊಂದಿಗೆ ಜಗಳವಾಡಿದ ಮಹಿಳೆ ತನ್ನ  ಕೋಪವನ್ನು ಮಗುವಿನ ಮೇಲೆ…

Read More »
ಕ್ರಿಕೆಟ್

ಸೋಲಿನ ಮೂಲಕ ಐಪಿಎಲ್‌ ವೃತ್ತಿ ಜೀವನ ಮುಗಿಸಿದ ದಿನೇಶ್‌ ಕಾರ್ತಿಕ್‌!

ಅಹಮದಾಬಾದ್‌: ಭಾರತದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಿನೇಶ್ ಕಾರ್ತಿಕ್ ತಮ್ಮ ಐಪಿಎಲ್ ವೃತ್ತಿಜೀವನವನ್ನು ಅಂತ್ಯಗೊಳಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ಬುಧವಾರದ…

Read More »
ಆರೋಗ್ಯ

ಈ ಡ್ರೈ ಫ್ರುಟ್ಸ್‌ ಗಳನ್ನು ನೀರಿನಲ್ಲಿ ನೆನಿಸಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು

ಉತ್ತಮ ಆರೋಗ್ಯಕ್ಕೆ ಹಲವು ಉಪಾಯಗಳಿವೆ. ಅದರಲ್ಲಿ ಒಂದು ವಾಕಿಂಗ್ ಮಾಡಿ ನಿಮ್ಮ ಆರೋಗ್ಯ ಸುಧಾರಿಸಿಕೊಳ್ಳುವುದು.ಅಲ್ಲದೆ ಉತ್ತಮ ಡೈಯಟ್ ಫಾಲೋ ಮಾಡಿ ನೀವು ಆರೋಗ್ಯದತ್ತ ಗಮನ ಹರಿಸಬಹುದು. ಇನ್ನು…

Read More »
ವೈರಲ್ ನ್ಯೂಸ್

ದಬಾಂಗ್‌ ಸ್ಟೈಲ್‌ನಲ್ಲಿ ಆಸ್ಪತ್ರೆಯೊಳಗೆ ನುಗ್ಗಿದ ಪೊಲೀಸ್‌ ಜೀಪ್‌! ವಿಡಿಯೋ ವೈರಲ್‌

ಉತ್ತರಾಖಂಡ: ಸಿನಿಮಾಗಳಲ್ಲಿ ಹೀರೋ ಬಿಲ್ಡಿಂಗ್‌, ಕಾಪೌಂಡ್‌ ಅನ್ನು ಲೆಕ್ಕಿಸದೇ ವಾಹನ ನುಗ್ಗಿಸುವ ದೃಶ್ಯ ನೋಡಿರ್ತೀರಿ. ಅದರಲ್ಲೂ ಹೀರೋ ಒಂದುವೇಳೆ ಪೊಲೀಸ್‌ ಆಗಿದ್ದರೆ ತನ್ನ ಜೀಪ್‌ನಲ್ಲೇ ಅಪರಾಧಿಗಳನ್ನು ಚೇಸ್‌…

Read More »
ರಾಜಕೀಯ

ಶಕ್ತಿ‌ ಯೋಜನೆ ಬಗ್ಗೆ ಮೋದಿ ಹೇಳಿಕೆ ಅವೈಜ್ಞಾನಿಕ-ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಶಕ್ತಿ ಯೋಜನೆಯನ್ನು ಜೂನ್ 11, 2023 ರಿಂದ ರಾಜ್ಯದಲ್ಲಿ ಜಾರಿಗೆ ತರಲಾಯಿತು, ಇಂದಿನವರೆಗೆ ಅಂದರೆ ಮೇ 20, 2024 ರವರೆಗೆ ಶಕ್ತಿ ಯೋಜನೆಯಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ…

Read More »
ಸಿನಿಮಾ

Kalki 2898 AD: ʼಕಲ್ಕಿʼ ಚಿತ್ರದ ನಾಯಕ ಭೈರವನ ಆಪ್ತ ಗೆಳೆಯ ಬುಜ್ಜಿ ಯಾರು? ಈ ವಿಡಿಯೊ ನೋಡಿ

ಟಾಲಿವುಡ್‌ ಮಾತ್ರವಲ್ಲದೆ, ಇಡೀ ಭಾರತ ಕಲ್ಕಿ ಕಲ್ಕಿ 2898 AD ಸಿನಿಮಾಕ್ಕಾಗಿ ಕಾಯುತ್ತಿದೆ. ಒಂದಾದ ನಂತರ ಬಂದು ವಿಶೇಷತೆಗಳನ್ನು ಈ ಸಿನಿಮಾ ಪ್ರೇಕ್ಷಕರ ಮಡಿಲಿಗೆ ಕಾಯುತ್ತಲೇ ಬರುತ್ತಿದೆ.…

Read More »
ಸಿನಿಮಾ

‘ಡೆವಿಲ್’ ಚಿತ್ರಕ್ಕೆ ಹೊಸ ರಿಲೀಸ್ ದಿನಾಂಕ ಘೋಷಿಸಿದ ದರ್ಶನ್

ನಟ ದರ್ಶನ್ (Darshan) ಅವರು ಸದ್ಯ ವಿಶ್ರಾಂತಿಯಲ್ಲಿ ಇದ್ದಾರೆ. ಅವರ ಕೈಗೆ ಪೆಟ್ಟಾಗಿದ್ದರಿಂದ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ‘ಡೆವಿಲ್’ ಸಿನಿಮಾ ಶೂಟಿಂಗ್ ವೇಳೆ ಈ ಗಾಯ ಆಗಿತ್ತು. ಎಲ್ಲವೂ…

Read More »
ರಾಜಕೀಯ

ಮುಂದುವರಿದ ರೇವಣ್ಣ ಟೆಂಪಲ್ ರನ್ – ಇಂದು ಗಾಣಗಾಪುರದ ದತ್ತಾತ್ರೇಯ ಪೀಠಕ್ಕೆ ಭೇಟಿ

ಬೆಂಗಳೂರು: ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಟೆಂಪಲ್ ರನ್ ಮುಂದುವರಿದಿದೆ. ಮೇ 23ರಂದು ಅವರು ಬೆಂಗಳೂರಿನಿಂದ ಕಲಬುರಗಿಗೆ ವಿಶೇಷ ವಿಮಾನದಲ್ಲಿ ಕಲಬುರಗಿಗೆ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿಂದ ಅವರು,…

Read More »
ಕ್ರಿಕೆಟ್

ರಾಜಸ್ಥಾನ ರಾಯಲ್ಸ್‌ಗೆ 4 ವಿಕೆಟ್‌ ಗೆಲುವು; ಟೂರ್ನಿಯಿಂದ ಹೊರಬಿದ್ದ ಆರ್‌ಸಿಬಿ

ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಆರ್ ಸಿಬಿ ವಿರುದ್ಧ 4 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಕ್ವಾಲಿಫೈಯರ್ 2 ಹಂತಕ್ಕೆ…

Read More »
ವೈರಲ್ ನ್ಯೂಸ್

ಕಸ ಎಸೆದಿಲ್ಲ ಏಕೆ? ಕೆಲಸದಿಂದ ಮನೆಗೆ ಬರುತ್ತಿದ್ದಂತೆ ಪತಿರಾಯನಿಗೆ ಜಾಡಿಸಿ ಒದ್ದ ಪತ್ನಿ

ಸಾಮಾಜಿಕ ಜಾಲತಾಣ ದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವು ದೃಶ್ಯಗಳನ್ನು ನೋಡಿದಾಗ ಅಯ್ಯೋ ದೇವ್ರೇ ಎಂತಹ ವಿಚಿತ್ರ ಜನರು ಈ ಭೂಮಿ ಇದ್ದಾರಪ್ಪ ಎಂದು…

Read More »
ಕ್ರಿಕೆಟ್

ಅತ್ತ ಪೂಜೆ.. ಇತ್ತ ಪಬ್‌ಗಳಲ್ಲಿ ಆಫರ್ ಮೇಲೆ ಆಫರ್.. !

ಬೆಂಗಳೂರು: ಇಂದು (ಮೇ. 22) ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರ್‌ಸಿಬಿ ಮತ್ತು ರಾಜಸ್ಥಾನ ರಾಯಲ್ಸ್ ಸೆಣೆಸಾಡಲಿವೆ. ಈ ವರ್ಷದ ಐಪಿಎಲ್‌ನಲ್ಲಿ ಸತತ 6 ಪಂದ್ಯಗಳನ್ನು ಗೆಲ್ಲುವ…

Read More »
ವೈರಲ್ ನ್ಯೂಸ್

ಸೇನಾ ಶ್ವಾನಕ್ಕೆ ಆತ್ಮೀಯ ಬೀಳ್ಕೊಡುಗೆ : ನಿವೃತ್ತಿಯ ಬಳಿಕ ಎಸಿ ಕೋಚ್‌ನಲ್ಲಿ ಪ್ರಯಾಣ

ಶ್ವಾನಗಳು ಮನುಷ್ಯರ ನೆಚ್ಚಿನ ಗೆಳೆಯರು. ನಿಯತ್ತಿಗೆ ಹೆಸರಾದ ಈ ಮುದ್ದು ಪ್ರಾಣಿಗಳು ಬರೀ ಮನೆಯನ್ನಷ್ಟೇ ಕಾಯುವುದಲ್ಲ. ದೇಶದ ಸೇವೆಯೂ ಮಾಡುತ್ತವೆ. ದೇಶದ ವಿವಿಧ ಭದ್ರತಾ ವಿಭಾಗಗಳಲ್ಲೂ ಶ್ವಾನಗಳು…

Read More »
ರಾಜಕೀಯ

ಕರ್ನಾಟಕದಲ್ಲಿ ‘ಜೆಡಿಎಸ್ ಪಕ್ಷ’ದ ಕತೆ ಮುಗೀತು: ಕಾಂಗ್ರೆಸ್

ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಅಸ್ತಿತ್ವ ಕಳೆದುಕೊಂಡಿದೆ. ಹೀಗಾಗಿ ಜೆಡಿಎಸ್ ಪಕ್ಷದ ಕತೆ ಮುಗಿದ ಅಧ್ಯಾಯ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಭವಿಷ್ಯ ನುಡಿದಿದೆ. ಇಂದು ಎಕ್ಸ್ ಮಾಡಿರುವಂತ ಕರ್ನಾಟಕ…

Read More »
ಕ್ರಿಕೆಟ್

RR vs RCB: ಮಳೆ ಬಂದು ಪಂದ್ಯ ರದ್ದಾದರೆ ಯಾವ ತಂಡಕ್ಕೆ ಲಾಭ?

IPL 2024: ಐಪಿಎಲ್ ಸೀಸನ್ 17 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ…

Read More »
#Exclusive News

ಅಂಜನಾದ್ರಿ ದೇವಸ್ಥಾನದ ಹುಂಡಿಯಲ್ಲಿ ಪಾಕಿಸ್ತಾನ, ಅಮೆರಿಕ ಸೇರಿದಂತೆ ಹಲವು ದೇಶಗಳ ನಗದು

ಗಂಗಾವತಿ: ಇಲ್ಲಿನ ಚಿಕ್ಕರಾಂಪುರ ಗ್ರಾಮ ಸಮೀಪದ ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿಯ ಹಣವನ್ನು ಎಣಿಕೆ ಮಾಡಲಾಗಿದ್ದು, ಪಾಕಿಸ್ತಾನ ಸೇರಿದಂತೆ ಹಲವು ದೇಶಗಳ ಹಣ ಸಂಗ್ರಹವಾಗಿವೆ. ಸಹಾಯಕ…

Read More »
ರಾಜ್ಯ

HSRP ಗಡುವು ಮುಗಿಯಲು ಕೆಲವೇ ದಿನ ಬಾಕಿ: ಈವರೆಗೂ ಅಳವಡಿಕೆ ಆಗಿರುವುದು ಶೇ.19ರಷ್ಟು ಮಾತ್ರ!

2019ರ ಏಪ್ರಿಲ್ 1ರಿಂದ ಹೊಸ ವಾಹನಗಳಿಗೆ ಶೋ ರೂಂಗಳಲ್ಲೇ ಎಚ್‌ಎಸ್‌ಆರ್‌ಪಿ ಅಳವಡಿಸಲಾಗುತ್ತಿದೆ. ಅದಕ್ಕೂ ಮುನ್ನ ನೋಂದಣಿಯಾಗಿರುವ ಹಳೆ ನೋಂದಣಿ ಫಲಕಗಳೇ ಇವೆ. ರಾಜ್ಯದಲ್ಲಿಅಂತಹ ಸುಮಾರು 2 ಕೋಟಿ…

Read More »
ರಾಜಕೀಯ

20 ಸ್ಥಾನ ಗೆದ್ದೇ ಗೆಲ್ಲುತ್ತೇವೆ ಎನ್ನುತ್ತಿದ್ದ ಸಿಎಂ, ಡಿಸಿಎಂ: ಗುಪ್ತಚರ ವರದಿಯ ನಂತರ ವಿಶ್ವಾಸ ಕಳೆದುಕೊಂಡರೇ?

ಬೆಂಗಳೂರು : ಸಾರ್ವತ್ರಿಕ ಚುನಾವಣೆಯಲ್ಲಿ ಇನ್ನು ಎರಡು ಹಂತದ ಮತದಾನ ಬಾಕಿ ಉಳಿದಿದೆ. ಮೇ 25 ಮತ್ತು ಜೂನ್ 1ನೇ ತಾರೀಕಿಗೆ ಆರನೇ ಮತ್ತು ಕೊನೆಯ ಹಂತದ…

Read More »
ವೈರಲ್ ನ್ಯೂಸ್

ತುಂಬಿದ ರೈಲಿನಲ್ಲಿ ನೇತಾಡುತ್ತಾ ಪ್ರಯಾಣ; ಎದೆ ನಡುಕ ಹುಟ್ಟಿಸುವ ವಿಡಿಯೋ ಇಲ್ಲಿದೆ ನೋಡಿ

ರೈಲ್ವೇ ನಿಲ್ದಾಣದಿಂದ ಹೊರಡುತ್ತಿರುವ ರೈಲಿನಲ್ಲಿ ಬಾಗಿಲಿನ ಹೊರಗೂ ಜನರು ನೇತಾಡುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವ ವಿಡಿಯೋ ಕಂಡು…

Read More »
ವಾಣಿಜ್ಯ

ಮತ್ತಷ್ಟು ದುಬಾರಿಯಾದ ಬಂಗಾರ! ಬೆಳ್ಳಿ ರೇಟ್‌ ಕೇಳಿದರೆ ಎದೆ ಝಲ್‌ ಅನ್ನೋದು ಗ್ಯಾರಂಟಿ!

ಉಳಿತಾಯ, ಹೂಡಿಕೆಗೆ ಹಣ ಬಿಟ್ಟರೆ ಮತ್ಯಾವ ಆಯ್ಕೆ ಇದೆ ಅಂತಾ ನೋಡಿದರೆ ಥಟ್ಟನೇ ನೆನಪಾಗೋದೆ ಚಿನ್ನ. ಸದ್ಯಕ್ಕಂತೂ ಭೂಮಿಯಂತಹ ಆಸ್ತಿ, ಚಿನ್ನ, ಕೆಲವು ಪ್ಲ್ಯಾನ್ಸ್‌ಗಳೇ ಹೂಡಿಕೆ, ಉಳಿತಾಯಕ್ಕಿರುವ…

Read More »
ರಾಜಕೀಯ

ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ‘2.5 TMC ನೀರು’ ಹರಿಸುವಂತೆ ‘CWMA ಸೂಚನೆ’

ನವದೆಹಲಿ: ಕಳೆದ ಬಾರಿ ಡ್ಯಾಂಗಳಲ್ಲಿ ನೀರು ಇಲ್ಲದ ಕಾರಣ, ತಮಿಳುನಾಡಿಗೆ ನೀರು ಬಿಡೋದಕ್ಕೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಸೂಚಿಸಿರಲಿಲ್ಲ. ಆದ್ರೇ ಈಗ ಮತ್ತೆ 2.5 ಟಿಎಂಸಿ ನೀರು…

Read More »
ಸಿನಿಮಾ

ಡಿ ಬಾಸ್ ಹೆಂಡ್ತಿ ವಿಜಯಲಕ್ಷ್ಮಿ ಪೋಸ್ಟ್ ಗೆ ಟಾಂಗ್ ಕೊಟ್ಟ ಪವಿತ್ರ ಗೌಡ

ಪವಿತ್ರಾ ಗೌಡ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಡುವಿನ ಕೋಲ್ಡ್ ವಾರ್ ಎಲ್ಲರಿಗೂ ಗೊತ್ತಿರುವ ವಿಚಾರವೇ. ಆ ಜಗಳ, ಕೋಪ-ತಾಪವೆಲ್ಲ ಗುಟ್ಟಾಗೇನು ಉಳಿದಿಲ್ಲ. ಇಬ್ಬರು ಸೋಷಿಯಲ್ ಮೀಡಿಯಾದಲ್ಲಿಯೇ…

Read More »
ಸಿನಿಮಾ

ತೆಲುಗು ನಟಿ ಹೇಮಾ ಅಸಲಿ ಮುಖ ತೆರೆದಿಟ್ಟ ಪೊಲೀಸರು

ಬೆಂಗಳೂರು: ಎಲೆಕ್ಟ್ರಾನಿಕ್​ ಸಿಟಿ ಜಿಆರ್​ ಫಾರ್ಮ್​ಹೌಸ್​​ನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಹಲವು ಸೆಲೆಬ್ರಿಟಿಗಳ ಹೆಸರು ಕೂಡ ಕೇಳಿ…

Read More »
ವೈರಲ್ ನ್ಯೂಸ್

ಕತ್ರಿನಾ ಕೈಫ್ ಈಗ ಪ್ರೆಗ್ನೆಂಟ್? ಅನುಮಾನ ಹುಟ್ಟಿಸಿದ ವೈರಲ್ ವಿಡಿಯೋ

ಸೆಲೆಬ್ರಿಟಿಗಳು ಮದುವೆ ಆದ ಬಳಿಕ ಅವರ ಬಗ್ಗೆ ಒಂದಷ್ಟು ಗಾಸಿಪ್ ಹಬ್ಬುತ್ತದೆ. ಮದುವೆ ಆಗಿ ಕೆಲವು ವರ್ಷಗಳ ಕಾಲ ಅವರು ಪ್ರೆಗ್ನೆಂಟ್ ವಿಚಾರ ರಿವೀಲ್ ಮಾಡಿಲ್ಲ ಎಂದಿಟ್ಟುಕೊಳ್ಳಿ,…

Read More »
ಸುದ್ದಿ

ಆಟವಾಡುತ್ತಿದ್ದವಳನ್ನು ಕಿತ್ತು ತಿಂದ ಬೀದಿ ನಾಯಿ

ರಾಯಚೂರು: ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯೊಂದು ದಾಳಿ (Dog Attack) ನಡೆಸಿ ಅಟ್ಟಾಡಿಸಿ ಕಿತ್ತು ತಿಂದಿತ್ತು. ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ನಾಲ್ಕು ವರ್ಷದ ಬಾಲಕಿ…

Read More »
ಆರೋಗ್ಯ

ಬೇಸಿಗೆಯಲ್ಲಿ ಮಾವಿನ ಹಣ್ಣಿನ ಜ್ಯೂಸ್ ಕುಡಿಯುವವರಿಗೆ ಈ ವಿಷಯ ಗೊತ್ತಿರಲಿ!

ಹಣ್ಣುಗಳ ರಾಜ ಎಂದು ಕರೆಯಲ್ಪಡುವ ಮಾವುಗಳು ಬೇಸಿಗೆ ಕಾಲದಲ್ಲಿ ಹೇರಳವಾಗಿ ಲಭ್ಯವಿರುತ್ತದೆ. ಈ ರಸಭರಿತ ಹಣ್ಣುಗಳನ್ನು ಅದರ ರುಚಿ ಮಾತ್ರವಲ್ಲದೆ ಆರೋಗ್ಯ ಪ್ರಯೋಜನಗಳಿಂದಾಗಿ ವಿಶ್ವದ ವಿವಿಧ ಭಾಗಗಳಲ್ಲಿ…

Read More »
ಸಿನಿಮಾ

ಪ್ರಶಾಂತ್ ನೀಲ್- ಜೂನಿಯರ್ ಎನ್‌ಟಿಆರ್ ಕಾಂಬಿನೇಶನ್‌ ಮುಂದಿನ ಚಿತ್ರ ‘ಎನ್‌ಟಿಆರ್ 31’; ಆಗಸ್ಟ್‌ನಿಂದ ಚಿತ್ರೀಕರಣ ಪ್ರಾರಂಭ

ಮುಂಬೈ: ಸೋಮವಾರ ನಟ ಜೂನಿಯರ್ ಎನ್‌ಟಿಆರ್ ಅವರ 41 ನೇ ಹುಟ್ಟುಹಬ್ಬದಂದು, ಅವರು ಮತ್ತು ‘ಕೆಜಿಎಫ್’ ನಿರ್ದೇಶಕ ಪ್ರಶಾಂತ್ ನೀಲ್ ತಮ್ಮ ಮುಂದಿನ ಚಿತ್ರಕ್ಕಾಗಿ ಜೊತೆಯಾಗುತ್ತಿರುವುದನ್ನು ಅಧಿಕೃತವಾಗಿ ಘೋಷಿಸಲಾಗಿದೆ.…

Read More »
ಸಿನಿಮಾ

ನಿರ್ಮಾಪಕನ ವಿರುದ್ಧ ‘ಹೆಡ್‌ಬುಷ್’ ನಟಿಯ ಗಂಭೀರ ಆರೋಪ!

 ಕನ್ನಡದ ‘ಹೆಡ್‌ಬುಷ್’  ನಟಿ ಪಾಯಲ್ ರಜಪೂತ್ ಚಿತ್ರವೊಂದರ ನಿರ್ಮಾಪಕರ ಬಗ್ಗೆ ಆರೋಪಿಸಿದ್ದಾರೆ. ಸಿನಿಮಾದಲ್ಲಿ ನಟಿಸಿದ್ದಕ್ಕಾಗಿ ಸಂಭಾವನೆ ನೀಡಿಲ್ಲ. ಆದರೂ ಸಿನಿಮಾ ಪ್ರಚಾರ ಮಾಡಿ ಎಂದು ಒತ್ತಾಯಿಸುತ್ತಿದ್ದಾರೆ ಎಂದು…

Read More »
ರಾಜಕೀಯ

ಸಿಎಂ ಸಿದ್ದರಾಮಯ್ಯರನ್ನು ʻಸೋಮಾರಿ ಸಿದ್ದುʼ ಎಂದ ನಟ ಅಹಿಂಸ ಚೇತನ್‌!

ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್ಗಳಿಗೆ ಬಾಬಾಸಾಹೇಬ್ ಅವರ ‘ಅನೀಹಿಲೇಷನ್ ಆಫ್ ಕಾಸ್ಟ್’ ಕೃತಿಯ ಪ್ರತಿಯನ್ನು ಉಡುಗೊರೆಯಾಗಿ ಸಿಎಂ…

Read More »
ವೈರಲ್ ನ್ಯೂಸ್

ಪೆಟ್ರೋಲ್‌ ಬಂಕ್‌ನಲ್ಲಿ ನಿಂತಿದ್ದ ಲಾರಿಗೆ ಬೆಂಕಿಯನ್ನು ಆರಿಸಿದ ಉದ್ಯೋಗಿ! ವಿಡಿಯೋ ವೈರಲ್‌

ಭುವನಗಿರಿ: ಹೆಚ್ಚುತ್ತಿರುವ ತಾಪಮಾನದ ನಡುವೆ ಬೈಕ್, ಕಾರು ಮತ್ತು ಇತರ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಅನೇಕ ಘಟನೆಗಳು ದೇಶದ ವಿವಿಧ ಭಾಗಗಳಿಂದ ಮುನ್ನೆಲೆಗೆ ಬಂದಿವೆ. ಇದಲ್ಲದೇ ಅತಿಯಾದ…

Read More »
ರಾಜಕೀಯ

ಪ್ರಯಾಣಿಕರನ್ನು ಹೊತ್ತು ಸಾಗುವ ವಿನೂತನ ‘ಪಲ್ಲಕ್ಕಿ’

ಬೆಂಗಳೂರು: ಪ್ರಯಾಣಿಕರನ್ನು ಇನ್ನು ಮುಂದೆ ‘ಪಲ್ಲಕ್ಕಿ’ಯಲ್ಲಿ ಹೊತ್ತು ಸಾಗಿಸುವ ತಯಾರಿಯಲ್ಲಿದೆ KSRTC. ಬರೋಬ್ಬರಿ 13.5 ಮೀ ಉದ್ದದ ಹವಾ ನಿಯಂತ್ರಿತ ಸ್ಲೀಪರ್ ಬಸ್ ಪರೀಕ್ಷಿಸಿ ಫಿದಾ ಆಗಿರುವ…

Read More »
ಕ್ರಿಕೆಟ್

ಗೆದ್ದ ಬಳಿಕ ಧೋನಿ ಹುಡುಕಿಕೊಂಡು ಚೆನ್ನೈ ಡ್ರೆಸ್ಸಿಂಗ್‌ ರೂಮ್‌ಗೆ ಹೋದ ಕೊಹ್ಲಿ!

ಮೊದಲು ಬ್ಯಾಟಿಂಗ್‌ ಮಾಡಿದ ಆರ್‌‌ಸಿಬಿ ತಂಡವು ನಿಗದಿತ 20 ಓವರ್‌‌ಗೆ 5 ವಿಕೆಟ್‌‌ ನಷ್ಟಕ್ಕೆ 218 ರನ್‌ಗಳ ಬೃಹತ್‌ ಮೊತ್ತ ಕಲೆಹಾಕಿತು. ಈ ಬೃಹತ್‌ ಮೊತ್ತ ಬೆನ್ನಟ್ಟಿದ…

Read More »
ಕ್ರಿಕೆಟ್

ಐಪಿಎಲ್​ ಬೆಟ್ಟಿಂಗ್‌ನಿಂದ ಸೋತು ಯುವಕ ಸಾವಿಗೆ ಶರಣು!

ರಾಯಚೂರು: ಐಪಿಎಲ್‌ ಬೆಟ್ಟಿಂಗ್‌ನಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಘಟನೆ ನಡೆದಿದೆ. ಮಸ್ಕಿ…

Read More »
ಕ್ರಿಕೆಟ್

CSK ವಿರುದ್ದ ಪಂದ್ಯದಲ್ಲಿ ಗೆದ್ದು ಪ್ಲೇಆಫ್​ಗೇರಿದ RCB

ಐಪಿಎಲ್ 2024 ರ 68 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 27 ರನ್‌ಗಳಿಂದ ಮಣಿಸಿದೆ. ಈ…

Read More »
ಕ್ರಿಕೆಟ್

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಿಎಂ ಸಿದ್ದರಾಮಯ್ಯ ಪಂದ್ಯ ವೀಕ್ಷಣೆ

ಬೆಂಗಳೂರು: ನಗರದ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮತ್ತು ಚೆನ್ನೈ ಸೂಪರ್​ ಕಿಂಗ್ಸ್​ ತಂಡಗಳ ನಡುವೆ ನಿರ್ಣಾಯಕ ಪಂದ್ಯ ನಡೆಯುತ್ತಿದೆ. ಈ ಹೈವೋಲ್ಟೇಜ್ ಪಂದ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ,…

Read More »
ಕ್ರಿಕೆಟ್

RCB vs CSK: ಫಾಫ್‌ ಫಿಫ್ಟಿ, ಚೆನ್ನೈಗೆ 219 ರನ್‌ ಗುರಿ!

ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್ ತಂಡಗಳು 2024ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯ 68ನೇ…

Read More »
ಸಿನಿಮಾ

ಅನಿರುದ್ಧ ಜಟ್ಕರ್ ನಟನೆಯ ‘Chef ಚಿದಂಬರ’ ಸಿನಿಮಾ ರಿಲೀಸ್ ಡೇಟ್ ಫಿಕ್ಸ್!

ಬೆಂಗಳೂರು: ಜೊತೆ ಜೊತೆಯಲಿ ಧಾರಾವಾಹಿಯ ಮೂಲಕ ಖ್ಯಾತಿ ಗಳಿಸಿದ ಅನಿರುದ್ಧ ಜಟ್ಕರ್ ಐದು ವರ್ಷಗಳ ವಿರಾಮದ ನಂತರ ‘Chef ಚಿದಂಬರ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಮರಳಲು ಸಜ್ಜಾಗಿದ್ದಾರೆ.…

Read More »
ಆರೋಗ್ಯ

ಚಿಕ್ಕಮಗಳೂರಿನಲ್ಲಿ ಹೆಚ್ಚಿದ ಡೆಂಗ್ಯೂ ಹಾವಳಿ : ನೂರು ದಾಟಿದ ಪ್ರಕರಣಗಳ ಸಂಖ್ಯೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ  ಮಲೆನಾಡಿನಾದ್ಯಂತ ಮುಂಗಾರು ಪೂರ್ವ ಮಳೆ ಅರ್ಭಟಿಸುತ್ತಿದೆ. ಮತ್ತೊಂದೆಡೆ ಸಂಕ್ರಾಮಿಕ ರೋಗಗಳು ಉಲ್ಬಣಗೊಳ್ಳುತ್ತಿವೆ. ಡೆಂಗಿ / ಡೆಂಗ್ಯೂ ಹಾಗೂ ವಿಷಮ ಶೀತ ಜ್ವರ ರಣಕೇಕೆ ಹಾಕಲಾರಂಭಿಸಿದ್ದು…

Read More »
ರಾಜಕೀಯ

ಬೂಟು ನೆಕ್ಕುವುದನ್ನು ನಿಲ್ಲಿಸಿ, ಇದು ನಿಮ್ಮನ್ನು ಮೆಗಾಸ್ಟಾರ್‌ ಮಾಡಲ್ಲ

 ಬೆಂಗಳೂರು: ಕನ್ನಡ ಸಿನಿಮಾದಿಂದ ಬಾಲಿವುಡ್ ಚಿತ್ರರಂಗದಲ್ಲಿ ಹೆಸರು ಮಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ ಅವರು ಹೊಸದಾಗಿ ಉದ್ಘಾಟನೆಗೊಂಡ ಅಟಲ್ ಸೇತು ಸೇತುವೆಯನ್ನು ಶ್ಲಾಘಿಸಿದ್ದಾರೆ. ಇದು ಮುಂಬೈನ ಸಾರಿಗೆ…

Read More »
Freedom TV

ಅಬಕಾರಿ ಇಲಾಖೆಯಲ್ಲಿ ನಡೆದಿರೋ ಕರ್ಮಕಾಂಡ : ನೀವೇ ನೋಡಿ!

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಅಡಿಷನಲ್ ಕಮಿಷನರ್ ಹುದ್ದೆ ರದ್ದು ಆಗಿದ್ಯಾಕೆ ಆಡಿಷನಲ್ ಕಮಿಷನರ್ ಬದಲಾಗಿ ಜಂಟಿ ಆಯುಕ್ತರ ಹುದ್ದೆ ರಚನೆ ಮಾಡಿ .ಇತಿಹಾಸದಲ್ಲೇ ಮೊದಲ ಬಾರಿಗೆ ಅಬಕಾರಿ ಇಲಾಖೆಯಲ್ಲಿ…

Read More »
ರಾಜಕೀಯ

ಬೆಂಗಳೂರಿಗರಿಗೆ ಸದ್ದಿಲ್ಲದೇ ಆಸ್ತಿ ತೆರಿಗೆ ಬರೆ..!

ಬೆಂಗಳೂರು: ಕಂದಾಯ ಅಧಿಕಾರಿಗಳು ಸದ್ದಿಲ್ಲದೇ ಆಸ್ತಿ ಮಾರ್ಗಸೂಚಿ‌ ಹೆಚ್ಚುವರಿ ದರವನ್ನು‌ ಸಂಗ್ರಹಿಸುತ್ತಿದ್ದಾರೆ. ಸರ್ಕಾರ ಅಕ್ಟೋಬರ್‌ 1ರಿಂದ ಶೇ.30ರಷ್ಟು ಆಸ್ತಿ ಮಾರ್ಗಸೂಚಿ ದರ ಹೆಚ್ಚಳ ಮಾಡಿದ್ದರೂ , ಸರಿಯಾಗಿ…

Read More »
ವೈರಲ್ ನ್ಯೂಸ್

ಕೊಚ್ಚಿ ಹೋಗುತ್ತಿದ್ದ ಶ್ವಾನವನ್ನು ಕಾಪಾಡಿದ ಯುವತಿ ವಿಡಿಯೋ ವೈರಲ್

ಈ ಸಮಾಜ ಎಷ್ಟೇ ಮುಂದುವರೆದಿದ್ದರೂ ಮನುಷ್ಯರಾದ ನಮ್ಮಲ್ಲಿ ಮಾನವೀಯತೆ, ದಯಾ ಗುಣ ಇಲ್ಲದಿದ್ದರೆ ಎಲ್ಲವೂ ವ್ಯರ್ಥ. ನಾವು ಮಾಡುವ ಸಣ್ಣ ಸಹಾಯ ಹಾಗೂ ಮಾನವೀಯ ಕಾರ್ಯ ಇನ್ನೊಬ್ಬರ…

Read More »
ರಾಜಕೀಯ

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ಹೆಚ್‌ಡಿ ದೇವೇಗೌಡ ಫಸ್ಟ್‌ ರಿಯಾಕ್ಷನ್‌!

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬಂದು ಸುಮಾರು ಒಂದು ತಿಂಗಳಾಗುತ್ತಾ ಬಂದಿದೆ. ಇಲ್ಲಿಯವರೆಗೂ ಪ್ರಕರಣದ ಬಗ್ಗೆ ಒಂದೇ ಒಂದು…

Read More »
ಕ್ರಿಕೆಟ್

RCB ಗೆದ್ದರೂ CSKಗೆ ಪ್ಲೇಆಫ್ ಚಾನ್ಸ್​..!

ಐಪಿಎಲ್​ನ (IPL 2024) ರಣರೋಚಕ ಹೋರಾಟಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಮೇ 18) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ…

Read More »
ರಾಜಕೀಯ

ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಹತ್ಯೆ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದ ಬಿಜೆಪಿ

ಬೆಂಗಳೂರು: ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ಗುರುವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ…

Read More »
ಆರೋಗ್ಯ

ಬಣ್ಣ ಬಣ್ಣದ ಆಹಾರ, ತರುವುದು ಆರೋಗ್ಯಕ್ಕೆ ಸಂಚಕಾರ: ‘ರೊಡಮೈನ್ ಬಿ’ ಬಗ್ಗೆ ನೀವೆ ನೋಡಿ!

ಎಲ್ಲರೂ ಇಷ್ಟಪಡುವಂತಹ ಅದರಲ್ಲೂ ಮಕ್ಕಳಿಗೆ ಅಚ್ಚುಮೆಚ್ಚಾಗಿರುವ ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಯಲ್ಲಿ ಅತಿಯಾಗಿ ಕೃತಕ ಬಣ್ಣದ ಬಳಕೆ ಮಾಡಲಾಗುತ್ತಿದೆ ಎಂದು ಇವುಗಳ ಮೇಲೆ ರಾಜ್ಯ ಸರ್ಕಾರ…

Read More »
ಆರೋಗ್ಯ

ಜನ ಸಾಮಾನ್ಯರಿಗೆ ಬಿಗ್ ರಿಲೀಫ್ ; ಶುಗರ್, ಲಿವರ್ ಕಾಯಿಲೆ ಸೇರಿ ’41 ಔಷಧಿ’ಗಳ ಬೆಲೆ ಇಳಿಕೆ

ನವದೆಹಲಿ : ಮಧುಮೇಹ, ಹೃದಯ ಮತ್ತು ಯಕೃತ್ತಿನ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸಾಮಾನ್ಯವಾಗಿ ಬಳಸುವ 41 ಔಷಧಿಗಳು ಮತ್ತು ಆರು ಸೂತ್ರೀಕರಣಗಳ ಬೆಲೆಯನ್ನ ಸರ್ಕಾರ ಕಡಿಮೆ ಮಾಡಿದೆ.…

Read More »
ಆರೋಗ್ಯ

ಕೇರಳದಲ್ಲಿ ಮತ್ತೆ ಮೆದುಳು ಸೋಂಕು ಭೀತಿ; ರೋಗ ಲಕ್ಷಣಗಳೇನು?

ಮಲಪ್ಪುರಂ ಮೇ 16: ಕೇರಳದಲ್ಲಿ  ಮತ್ತೆ ಮೆದುಳು ಸೋಂಕು ಪ್ರಕರಣದಿಂದಾಗಿ ಭೀತಿ ಆವರಿಸಿದೆ. ಮಲಪ್ಪುರಂನ ಐದು ವರ್ಷದ ಬಾಲಕಿಗೆ ಮೆದುಳು ಸೋಂಕು ಇರುವುದು ಪತ್ತೆಯಾಗಿದ್ದು, ಸುಮಾರು 14…

Read More »
ವಿಡಿಯೋ

ಬಸ್ಸಿನಲ್ಲೇ ಪ್ರೇಮಿಗಳ ರೊಮ್ಯಾನ್ಸ್ : ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

ಪ್ರೀತಿಯಲ್ಲಿ ಬಿದ್ದವರಿಗೆ ಜಗತ್ತಿನ ಪರಿಜ್ಞಾನವೇ ಇರುವುದಿಲ್ಲ ಅಂತಾರೆ. ಕೆಲವೊಂದು ಪ್ರೇಮಿಗಳು ಈ ಮಾತು ನಿಜ ಎಂದು ಆಗಾಗ್ಗೆ ತೋರಿಸಿಕೊಡುತ್ತಿರುತ್ತಾರೆ. ಹೌದು ಕೆಲವರು ಅಕ್ಕಪಕ್ಕ ಯಾರಿದ್ದಾರೆ ಎಂಬುದನ್ನು ಕೂಡಾ…

Read More »
ಸಿನಿಮಾ

“A” ಚಿತ್ರ ರೀ ರಿಲೀಸ್ ಆಗುತ್ತಿರುವ ಸಂದರ್ಭದಲ್ಲಿ ನೆನಪುಗಳನ್ನು ಹಂಚಿಕೊಂಡ ನಟಿ ಚಾಂದಿನಿ.

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A”. ಉಪೇಂದ್ರ ಅವರು ನಿರ್ದೇಶನದೊಂದಿಗೆ ನಾಯಕನಾಗೂ ನಟಿಸಿದ್ದ ಈ ಚಿತ್ರದ ನಾಯಕಿಯಾಗಿ ಚಾಂದಿನಿ ಅಭಿನಯಿಸಿದ್ದರು. 2024…

Read More »
ಸುದ್ದಿ

ಕೊಡಗು ಜಿಲ್ಲೆಯಲ್ಲಿ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಸುವ ಕಾರ್ಯ!

ಕೊಡಗು: ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ದಿನದಿಂದಕ್ಕೆ ಹೆಚ್ಚಾಗ್ತಿದೆ. ಕೆಲವು ದಿನಗಳಿಂದೆ ಮಹಿಳೆಯನ್ನು ಬಲಿಪಡೆದಿದ್ದ ಕಾಡಾನೆಯನ್ನು ಆರಣ್ಯ ಇಲಾಖೆ ಎಡೆಮುರಿ ಕಟ್ಟಿದೆ. ಕಾಡಾನೆಗೆ ರೆಡಿಯೋ ಕಾಲರ್ ಆಳವಡಿಸಿ ನಾಗರಹೊಳೆ…

Read More »
ಸಿನಿಮಾ

ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

ಬೆಂಗಳೂರು: ‘ಕೌಸಲ್ಯ ಸುಪ್ರಜಾ ರಾಮ’ ಸಿನಿಮಾದಲ್ಲಿ ನಾಯಕಿಯಾಗಿ ಮೆಚ್ಚುಗೆ ಗಳಿಸಿದ್ದ ಬೃಂದಾ ಅಚಾರ್ಯ ಅಲ್ಬಂ ಸಾಂಗ್‌ವೊಂದರಲ್ಲಿ ಕಾಣಿಸಿಕೊಂಡಿ ದ್ದಾರೆ. “ಸಾವಿರ ಗುಂಗಲ್ಲಿ’ ఎంబ ఆల్బం ಸಾಂಗ್‌ನಲ್ಲಿ ಬೃಂದಾ…

Read More »
ಸುದ್ದಿ

`BMTC’ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆಯಲ್ಲಿ‌ ವ್ಯತ್ಯಯ : ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಖಡಕ್ ವಾರ್ನಿಂಗ್

ಬೆಂಗಳೂರು : ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಸುಗಳ ಕಾರ್ಯಾಚರಣೆಯಲ್ಲಿ‌ ವ್ಯತ್ಯಯವಾದ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಅಸಮಾಧನ ಹೊರಹಾಕಿದ್ದಾರೆ. ದಿನಾಂಕ 14-05-2024 ರಂದು ಬೆಳಗ್ಗೆ 07:00…

Read More »
ಸುದ್ದಿ

ಚಲಿಸುತ್ತಿದ್ದ ಐರಾವತದಲ್ಲಿ ಏಕಾಏಕಿ ಬೆಂಕಿ : ಸುಟ್ಟು ಕರಕಲಾದ ಬಸ್

ಚಿಕ್ಕಮಗಳೂರು: ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಸರ್ಕಾರಿ ಐರಾವತ ಬಸ್​ನಲ್ಲಿ​​ ರಸ್ತೆ ಮಧ್ಯೆ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಮುಂಜಾನೆ ನಡೆದಿದೆ. ಡ್ರೈವರ್-ಕಂಡಕ್ಟರ್ ಸೇರಿ 40 ಜ‌ನ ಪ್ರಯಾಣಿಕರನ್ನು…

Read More »
ವೈರಲ್ ನ್ಯೂಸ್

ಬೇಟೆಯ ಆಸೆಯಿಂದ ಕೋತಿಗಳ ಗುಂಪಿನತ್ತ ಜಿಗಿದ ಚಿರತೆ: ಅರೆಕ್ಷಣದಲ್ಲೇ ಸನ್ನಿವೇಶವೇ ಬದಲು!

ಆ ಚಿರತೆ ಬೇಟೆಯ ಆಸೆಯಲ್ಲಿ ಬಂದಿತ್ತು.ಎದುರಿಗಿದ್ದ ಪ್ರಾಣಿಗಳ ಸಂಖ್ಯೆಯು ದೊಡ್ಡದಾಗಿದ್ದರೂ ಶಕ್ತಿಶಾಲಿಯಾದ ನನ್ನನ್ನು ಆ ಪ್ರಾಣಿಗಳು ಹಿಮ್ಮೆಟ್ಟಿಸಲು ಸಾಧ್ಯವೇ ಎಂಬಂತೆ ದಾಳಿಗೆ ಜಿಗಿದೇ ಬಿಟ್ಟಿತ್ತು. ಆ ಪ್ರಾಣಿಗಳಿಗೂ…

Read More »
ವಿಶೇಷ

ಧಾರವಾಡಕ್ಕೆ ಬಂತು 2.7 ಲಕ್ಷ ರೂ. ಬೆಲೆಯ ಮಾವು!

ಧಾರವಾಡ: ಮಾವಿಗೆ ʼಹಣ್ಣುಗಳ ರಾಜʼ ಎನ್ನುವುದು ಸುಮ್ಮನೇ ಅಲ್ಲ. ಇದು ಯಾವತ್ತೂ ದುಬಾರಿಯೇ. ಆದರೆ ಧಾರವಾಡದಲ್ಲಿ ನಡೆಯುತ್ತಿರುವ ಮಾವು ಮೇಳದಲ್ಲಿ, ವಿಶ್ವದಲ್ಲಿಯೇ ಅತಿ ದುಬಾರಿಯಾದ ಮಾವಿನ ಹಣ್ಣು…

Read More »
ರಾಜಕೀಯ

ಪ್ರಧಾನಿ ಮೋದಿಯನ್ನು ಹೊಗಳಿದ ರಶ್ಮಿಕಾ ಮಂದಣ್ಣ, ಹೇಳಿದ್ದೇನು ನೋಡಿ!

ಮುಂಬೈ: ಪ್ರಧಾನಿ ನರೇಂದ್ರ ಮೋದಿ ಅವರು ಜನವರಿಯಲ್ಲಿ ಉದ್ಘಾಟಿಸಿದ ಅಟಲ್ ಬಿಹಾರಿ ವಾಜಪೇಯಿ ಸೇವಾರಿ-ನವಾ ಶೇವಾ ಅಟಲ್ ಸೇತು ಬಗ್ಗೆ ನಟಿ ರಶ್ಮಿಕಾ ಮಂದಣ್ಣ ಮಾತನಾಡಿದ್ದಾರೆ. ಎಎನ್ಐಗೆ…

Read More »
ವೈರಲ್ ನ್ಯೂಸ್

ಇದು ಕಪ್ಪು ಜಿಲೇಬಿನ ? ಇಲ್ಲ ಸೀದೋಗಿರೋ ಜಿಲೇಬಿನ ? ನೀವೇ ನೋಡಿ !

ಸಿಹಿಖಾದ್ಯಗಳಲ್ಲಿ ಎಷ್ಟೋ ರೀತಿಯ ವೆರೈಟಿಗಳನ್ನು ತಿಂದಿರುತ್ತೀರ. ಲಡ್ಡು, ಮೈಸೂರ್ ಪಾಕ್, ಹಾಲುಖೋವಾ, ಪೇಡಾ, ಜಾಮೂನ್, ರಸಗುಲ್ಲಾ ಸೇರಿದಂತೆ ಹಲವು ರೀತಿಯ ಸಿಹಿ ತಿಂಡಿ ಸವಿದಿರುತ್ತೀವಿ. ನೀವು ಎಂದಾದರೂ…

Read More »
ವಿಶೇಷ

ಈ ಸೀಸನ್​ಗೆ ಬೆಸ್ಟ್‌ ಎನ್ನಿಸುವ ಮಾವಿನಹಣ್ಣಿನ ರೆಸಿಪಿ, ನೀವೂ ಟ್ರೈ ಮಾಡಿ

ಬೇಸಿಗೆ ಎಂದರೆ ಮಾವಿನಹಣ್ಣಿನ ಕಾಲ. ಈ ಕಾಲದಲ್ಲಿ ಬಗೆ ಬಗೆ ಮಾವಿನಹಣ್ಣುಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಾಗಂತ ಮಾವಿನಹಣ್ಣುಗಳನ್ನೇ ತಿನ್ನುತ್ತಿದ್ದರೆ ನಿಮಗೆ ಬೇಸರ ಬರಬಹುದು. ಹಾಗಿದ್ದಾಗ ನೀವು ಮಾವಿನಹಣ್ಣಿನಿಂದ…

Read More »
ಶಿಕ್ಷಣ

ಮೊರಾರ್ಜಿ ದೇಸಾಯಿ ವಿಜ್ಞಾನ ಪಿಯು ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

ಶಿವಮೊಗ್ಗ: ಶಿಕಾರಿಪುರ ತಾಲ್ಲೂಕಿನ ಹೊಸೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿಗೆ 2024-25 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ…

Read More »
ಸುದ್ದಿ

ಅಯ್ಯಂಗೇರಿ ದುರ್ಗಮ ಬೆಟ್ಟ ಪ್ರದೇಶದಲ್ಲಿ ಸಾವಿರಕ್ಕೂ ಅಧಿಕಮರಗಳನ್ನ ಕಡಿದು ನಾಶ.

ಕೊಡಗು:  ಇಡೀ ದೇಶಕ್ಕೆ ದೇಶವೇ ಬರ ಹಾಗೂ ಬಿಸಿಲಿನ ತಾಪದಿಂದ ತತ್ತರಿಸುತ್ತಿದೆ. ಇದಕ್ಕೆ ಪರಿಸರ ನಾಶವೂ ಒಂದು ಕಾರಣ ಎನ್ನಲಾಗುತ್ತಿದೆ, ಪರಿಸ್ಥಿತಿ ಹೀಗಿರುವಾಗಲೇ ಕೊಡಗಿನಲ್ಲಿ ಅತ್ಯಮೂಲ್ಯ ಪಶ್ಚಿಮ…

Read More »
ಸಿನಿಮಾ

ಸಂಗೀತಾ ಶೃಂಗೇರಿಗೆ ಹುಟ್ಟುಹಬ್ಬದ ಸಂಭ್ರಮ; ಡ್ರೋನ್‌ ಪ್ರತಾಪ್‌ಗೆ ರಾಖಿ ಕಟ್ಟಿದ 777 ಚಾರ್ಲಿ ಬೆಡಗಿ

ಬೆಂಗಳೂರು: ಕನ್ನಡ ನಟಿ ಸಂಗೀತಾ ಶೃಂಗೇರಿ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಬಿಗ್‌ಬಾಸ್‌ ಸ್ಪರ್ಧಿಗಳು ಭಾಗಿಯಾಗಿದ್ದಾರೆ. ವಿನಯ್‌ ಗೌಡ, ನಮ್ರತಾ ಗೌಡ, ನೀತು ವನಜಾಕ್ಷಿ, ರಕ್ಷಕ್‌ ಬುಲೆಟ್‌ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.…

Read More »
ಸುದ್ದಿ

ಮೈಸೂರಿನಲ್ಲಿ ಹೊತ್ತಿ ಉರಿದ ಅಗರಬತ್ತಿ ಕಾರ್ಖಾನೆ

ಮೈಸೂರು : ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮೈಸೂರಿನಲ್ಲಿ ತಡರಾತ್ರಿ ಅಗರಬತ್ತಿ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ರಫೀಕ್ ಎಂಬುವವರ…

Read More »
ರಾಜಕೀಯ

ಸಂತ್ರಸ್ತೆ ಕಿಡ್ನಾಪ್ ಪ್ರಕರಣ ; ಶಾಸಕ HD ರೇವಣ್ಣರಿಗೆ ಬಿಗ್ ರಿಲೀಫ್

ಬೆಂಗಳೂರು: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಳೆ ನರಸೀಪುರ ಜೆಡಿಎಸ್ ಶಾಸಕ ಹೆಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು…

Read More »
ಸಿನಿಮಾ

“ರಣಹದ್ದು” ಇದು ತಂದೆ ನಿರ್ದೇಶನದಲ್ಲಿ ಮಕ್ಕಳು ನಟಿಸಿರುವ ಚಿತ್ರ

ಬೆಂಗಳೂರು: ಕಳೆದ ನಲವತ್ತು ವರ್ಷಗಳಿಂದ ಪೋಷಕ ಕಲಾವಿದನಾಗಿ ಪ್ರಸನ್ನಕುಮಾರ್(ಜಂಗ್ಲಿ ಪ್ರಸನ್ನ) ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತ. ನೂರಾರು ಚಿತ್ರಗಳಲ್ಲಿ ನಟಿಸಿ ನಟನಾಗಿ ಜನಪ್ರಿಯರಾಗಿರುವ ಪ್ರಸನ್ನ ಕುಮಾರ್ “ರಣಹದ್ದು” ಚಿತ್ರದ…

Read More »
ಸಿನಿಮಾ

‘ದಿ ಜಡ್ಜ್‌ಮೆಂಟ್’ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್

ಗುರುರಾಜ್ ಕುಲಕರ್ಣಿ ಅವರ ಮುಂಬರುವ ಚಿತ್ರ ‘ದಿ ಜಡ್ಜ್‌ಮೆಂಟ್- ಸೀ ಯು ಇನ್ ಕೋರ್ಟ್’ ಮೇ 24 ರಂದು ರಾಜ್ಯದಾದ್ಯಂತ ಬಿಡುಗಡೆಗೆ ಸಜ್ಜಾಗುತ್ತಿದೆ. ಕ್ರೇಜಿ ಸ್ಟಾರ್ ರವಿಚಂದ್ರನ್…

Read More »
ಜಿಲ್ಲೆ

ಸಿಡಿಲು ಬಡಿದು 10 ಕುರಿಗಳ ಸಾವು

ಯಾದಗಿರಿ: ತಾಲ್ಲೂಕಿನ ಐಕೂರು ಗ್ರಾಮದ ಅನತಿ ದೂರದಲ್ಲಿ ಸೋಮವಾರ ಮಧ್ಯರಾತ್ರಿ ಸಿಡಿಲು ಬಡಿದು ಸುಮಾರು ಹತ್ತು ಕುರಿಗಳು ಮೃತಪಟ್ಟಿವೆ. ಕುರಿಗಾಹಿ ಹಣಮಂತ ಭೀಮಪ್ಪ ಮುಂಡರಗಿ ಅವರಿಗೆ ಸೇರಿದ…

Read More »
#Exclusive News

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಆರ್‌ಸಿಬಿ ಗೆಲುವು ; ಪ್ಲೇಆಫ್‌ ತಲುಪಲು ಇನ್ನೊಂದು ಹೆಜ್ಜೆ ಬಾಕಿ!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಅಬ್ಬರಕ್ಕೆ ಡೆಲ್ಲಿ ಕ್ಯಾಪಿಟಲ್ಸ್ ಮಕಾಡೆ ಮಲಗಿತು. ಗೆಲ್ಲಲೇಬೇಕಾದ ಪಂದ್ಯದಲ್ಲಿ ಆರ್‌ಸಿಬಿ 47 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ್ದು, ಪ್ಲೇ…

Read More »
Freedom TV

ಪತ್ರಕರ್ತ ವೀರೇಶ್ ನಿಧನ

ಬಳ್ಳಾರಿ: ವಿಜಯ ಕರ್ನಾಟಕದ ಕಚೇರಿಯ ಉಪ ಸಂಪಾದಕ ವೀರೇಶ್ ಕಟ್ಟೆ ಮ್ಯಾಗಳ (42)ಹೃದಯಾಘಾತದಿಂದ ಇಂದು ಜಿಲ್ಲಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಅವರಿಗೆ ಪತ್ನಿ ಇಬ್ಬರು ಪುತ್ರಿಯರಿದ್ದಾರೆ. ಬಳ್ಳಾರಿಯಲ್ಲಿ ಪ್ರಜಾವಾಣಿ,…

Read More »
ಸುದ್ದಿ

ಜಂಗ್ಲಿ ಪ್ರಸನ್ನಕುಮಾರ್ ನಿರ್ದೇಶನದ ‘ರಣಹದ್ದು’ ಬಿಡುಗಡೆಗೆ ದಿನಾಂಕ ನಿಗದಿ

 ಬೆಂಗಳೂರು:  ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ವೈವಿಧ್ಯಮಯ ಪಾತ್ರಗಳಲ್ಲಿ ನಟಿಸಿರುವ ಜಂಗ್ಲಿ ಪ್ರಸನ್ನಕುಮಾರ್ ಎಂದೇ ಖ್ಯಾತರಾಗಿರುವ ಪ್ರಸನ್ನಕುಮಾರ್ ಅವರು ‘ರಣ ಹದ್ದು’ ಚಿತ್ರದ ಮೂಲಕ ನಿರ್ದೇಶಕರಾಗಿ ಸ್ಯಾಂಡಲ್‌ವುಡ್‌ಗೆ ಪದಾರ್ಪಣೆ…

Read More »
ವೈರಲ್ ನ್ಯೂಸ್

ಹಂದಿಯ ಕಿಡ್ನಿ ಅಳವಡಿಸಿಕೊಂಡಿದ್ದ ವಿಶ್ವದ ಮೊದಲ ವ್ಯಕ್ತಿ, 2 ತಿಂಗಳ ನಂತರ ಸಾವು!

ಅಮೇರಿಕಾ : ಹಂದಿ ಕಿಡ್ನಿ ಅಳವಡಿಸಿಕೊಂಡ ವಿಶ್ವದ ಮೊದಲ ವ್ಯಕ್ತಿ ಎಂಬ ಐತಿಹಾಸಿಕ ದಾಖಲೆಗೆ ಕಾರಣನಾದ ರಿಚರ್ಡ್ ಸ್ಲೇಮನ್ ಅವರು ಈ ಶಸ್ತ್ರಚಿಕಿತ್ಸೆ ನಡೆದು 2 ತಿಂಗಳ…

Read More »
ಕ್ರೈಂ ಸ್ಟೋರಿ

ಬೆಂಗಳೂರಲ್ಲಿ KAS ಅಧಿಕಾರಿ ಪತ್ನಿ ಆತ್ಮಹತ್ಯೆಗೆ ಟ್ವಿಸ್ಟ್ : 3 ತಿಂಗಳ ಹಿಂದೆಯೇ ಬರೆದಿಟ್ಟಿದ್ದ ‘ಡೆತ್ ನೋಟ್’

ಬೆಂಗಳೂರು : ಮನೆಯ ಬೆಡ್ ರೂಂ ಅಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಕೆಎಎಸ್ ಅಧಿಕಾರಿ ಪತ್ನಿ ಆತ್ಮಹತ್ಯೆಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು ಕಳೆದ ಮೂರು…

Read More »
ಧರ್ಮ

ಬಸವಣ್ಣನ ಭಾವಚಿತ್ರ ಹರಿದ ಕಿಡಿಗೇಡಿಗಳು

ಚಿತ್ತಾಪುರ: ಬಸವ ಜಯಂತಿ ಅಂಗವಾಗಿ ಪಟ್ಟಣದ ರೈಲ್ವೆ ನಿಲ್ದಾಣದ ದ್ವಾರ ಬಾಗಿಲ ಸಮೀಪ ಅಳ ವಡಿಸಿದ್ದ ಬಸವೇಶ್ವರ ಭಾವಚಿತ್ರ ಇರುವ ಬ್ಯಾನರ್ ಅನ್ನು ಕಿಡಿಗೇಡಿಗಳು ಅರಿದು ಬಸವೇಶ್ವರರಿಗೆ…

Read More »
Freedom TV

ದೇಸಿ ಲುಕ್‌ನಲ್ಲಿ ಹಾಟ್ ಆಗಿ ಕಾಣಿಸ್ಕೊಂಡ ‘ಕನ್ನಡತಿ’ ಖ್ಯಾತಿಯ ರಮೋಲಾ!

ಕನ್ನಡತಿ ಸೀರಿಯಲ್ ನಲ್ಲಿ ವಿಲನ್ ಪಾತ್ರದಲ್ಲಿ ನಟಿಸಿ ಸೈ ಎನಿಸಿಕೊಂಡ ನಟಿ ರಮೋಲಾ. ಆ ನಂತರ ಕೆಲವೊಂದು ಸೀರಿಯಲ್‌ಗಳಲ್ಲಿ ಸಣ್ಣಪುಟ್ಟ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪಾತ್ರ…

Read More »
ಆರೋಗ್ಯ

ನೀವು ಕಾಫಿ/ಚಹಾದೊಂದಿಗೆ ಸಿಗರೇಟ್ ಸೇಯುತ್ತೀರಾ? ಹಾಗಾದ್ರೇ ಮಿಸ್‌ ಮಾಡದೇ ನೋಡಿ

ಚಹಾ ಪ್ರಿಯರು ಆಗಾಗ್ಗೆ ಚಹಾದೊಂದಿಗೆ ಇಂತಹ ತಪ್ಪುಗಳನ್ನು ಮಾಡುತ್ತಾರೆ, ಇದರಿಂದಾಗಿ ಅವರ ಆರೋಗ್ಯದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸುತ್ತದೆ. ಅನೇಕ ಜನರು ಸಿಗರೇಟ್ ಅಥವಾ ಆಲ್ಕೋಹಾಲ್ ಸೇವನೆ…

Read More »
ಕ್ರಿಕೆಟ್

ಮತ್ತೊಮ್ಮೆ ಅಭಿಮಾನಿಗಳ ಹೃದಯ ಗೆದ್ದ ವಿರಾಟ್

ನವದೆಹಲಿ: ಭಾರತೀಯ ಕ್ರಿಕೆಟ್ ಐಕಾನ್ ವಿರಾಟ್ ಕೊಹ್ಲಿ ಅವರ ಇತ್ತೀಚಿನ ವೀಡಿಯೊ ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ಗಳಲ್ಲಿ ಬಿರುಗಾಳಿ ಎಬ್ಬಿಸಿದೆ, ಇದು ವಿಶ್ವದಾದ್ಯಂತದ ಅಭಿಮಾನಿಗಳ ಹೃದಯಗಳನ್ನು ಗೆದ್ದಿದೆ. ಹೌದು,…

Read More »
ರಾಜ್ಯ

ವಿದ್ಯುತ್ ವಯರ್ ಮೇಲೆ ಬಿದ್ದು ಚಿಂತಾಜನಕವಾದ ಕೋತಿ ಮರಿ

ಮಡಿಕೇರಿ: ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾಗುವ ಕೆಲವು ವಿಡಿಯೋಗಳು ನೋಡುಗರ ಮನಸ್ಸನ್ನು ಗೆದ್ದುಬಿಡುತ್ತವೆ. ಅದರಲ್ಲೂ ಪ್ರಾಣಿ ಪಕ್ಷಿಗಳ ಮೇಲೆ ಮಾನವೀಯತೆ ತೋರುವ ವಿಡಿಯೋಗಳು ಇನ್ನೂ ಹತ್ತಿರವಾಗುತ್ತವೆ. ಇಂತಹ ಹೃದಯಸ್ಪರ್ಶಿ…

Read More »
ಕ್ರೈಂ ಸ್ಟೋರಿ

ದುರಸ್ತಿಗೆ ಬಿಟ್ಟಿದ್ದ ರೈಲು ಬೋಗಿಯಲ್ಲಿ ಮಹಿಳೆ ಶವ ಪತ್ತೆ

ಹೊಸಪೇಟೆ: ರೈಲು ಬೋಗಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ ಆಘಾತಕಾರಿ ಘಟನೆ ಹೊಸಪೇಟೆ ರೈಲು ನಿಲ್ದಾಣದ ಬಳಿ ನಡೆದಿದೆ. ದುರಸ್ತಿಗಾಗಿ ಬಿಟ್ಟಿದ್ದ ರೈಲ್ವೆ ಬೋಗಿಯಲ್ಲಿ ಅಂದಾಜು 35…

Read More »
Back to top button