ಮಂಗಳೂರು : ಇತ್ತೀಚಿನ ದಿನಗಳಲ್ಲಿ ತಮ್ಮವರ ಕಷ್ಟಕ್ಕೆ ಸಹಾಯ ಮಾಡಲು ಹಿಂದೆ ಮುಂದೆ ನೋಡುವ ಜನರ ಮಧ್ಯೆ ಕೆಲವೊಬ್ಬರು ಮೂಕ ಪ್ರಾಣಿಗಳ ನೋವಿಗೆ ದನಿಯಾಗಿ, ಅವುಗಳ ರಕ್ಷಣೆಗೆ…
Read More »freedomtvlive
ಮುಂಬಯಿ: ಒಂದೆಡೆ ಟೀಮ್ ಇಂಡಿಯಾದ ಆಟಗಾರರೆಲ್ಲ ಟಿ20 ವಿಶ್ವಕಪ್ ಗೆಲ್ಲುವ ಪಣತೊಟ್ಟು ನ್ಯೂಯಾರ್ಕ್ನಲ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದಾರೆ. ಇತ್ತ ವಿರಾಟ್ ಕೊಹ್ಲಿ(Virat Kohli) ಅವರು ಮುಂಬೈನಲ್ಲಿ ಸಖತ್ ಪಾರ್ಟಿ…
Read More »ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಇಂದು ಒಡಿಶಾದ ಮಯೂರ್ಭಂಜ್ನಲ್ಲಿ ಚುನಾವಣಾ ಪ್ರಚಾರ ನಡೆಸಿದ್ದಾರೆ. ಈ ವೇಳೆ ಸಾರ್ವಜನಿಕ ರ್ಯಾಲಿಯಲ್ಲೂ ಪಾಲ್ಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯನ್ನು ನೋಡಲು…
Read More »ಬೆಂಗಳೂರು : ವಾಲ್ಮೀಕಿ ನಿಗಮದ ಖಾತೆಯಿಂದ ಕೋಟ್ಯಾಂತರ ರೂಪಾಯಿ ಹಣ ವರ್ಗಾವಣೆ ಆಗಿರುವ ಹಿನ್ನೆಲೆಯಲ್ಲಿ ಇದೀಗ ನಿಗಮದ ಪ್ರಧಾನ ವ್ಯವಸ್ಥಾಪಕ ರಾಜಶೇಖರ್ ಎನ್ನುವವರು ಬ್ಯಾಂಕ್ ಆಡಳಿತ ಮಂಡಳಿ…
Read More »ಮಂಡ್ಯ: ಪಾಂಡವಪುರ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆತಂಕಕಾರಿ ವಿಚಾರ ಹೊರಬಿದ್ದಿದೆ. ರಹಸ್ಯ ಗರ್ಭಪಾತ ಮಾಡಿಸಿಕೊಂಡಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿ, ಮತ್ತೊಬ್ಬರು ಅಸ್ವಸ್ಥಗೊಂಡ ವಿಚಾರ ತಿಳಿದು…
Read More »ಭಾರತ ತಂಡದ ಮುಖ್ಯ ತರಬೇತುದಾರರಾಗಿ ಗೌತಮ್ ಗಂಭೀರ್ (Gautam Gambhir) ನೇಮಕವಾಗುವುದು ಬಹುತೇಕ ಖಚಿತವಾಗಿದೆ. ಐಪಿಎಲ್ 2024 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡವು ಚಾಂಪಿಯನ್ ಪಟ್ಟಕ್ಕೇರಿದ…
Read More »ಬೆಂಗಳೂರು: ಅಶ್ಲೀಲ ವಿಡಿಯೋ ಬಹಿರಂಗ ಬಳಿಕ ವಿದೇಶಕ್ಕೆ ಪಲಾಯನ ಮಾಡಿದ್ದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಇತ್ತೀಚೆಗಷ್ಟೇ ವಿಡಿಯೋ ಬಿಡುಗಡೆ ಮಾಡಿ ಮೇ 31ರಂದು ಭಾರತಕ್ಕೆ ವಾಪಸ್ಸಾಗುವುದಾಗಿ ಹೇಳಿದ್ದರು.…
Read More »ಹಾಸನ: ನೂರಾರು ಮಹಿಳೆಯರಿಗೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪಕ್ಕೆ ಸಿಲುಕಿರುವ ಪ್ರಜ್ವಲ್ ರೇವಣ್ಣ ವಿದೇಶದಿಂದ ಬೆಂಗಳೂರಿಗೆ ಮರಳುವ ದಿನಾಂಕ ಸಮೀಪಿಸುತ್ತಿದ್ದಂತೆಯೇ ಎಸ್ ಐಟಿ ತನಿಖೆಯನ್ನು ಚುರುಕುಗೊಳಿಸಿದ್ದು, ಹಾಸನದಲ್ಲಿ ಸಾಕ್ಷ್ಯ ಸಂಗ್ರಹವನ್ನು…
Read More »ಹರಿಯಾಣ: ಮಹಿಳೆಯೊಬ್ಬರು ತನ್ನ 11 ವರ್ಷದ ಮಗನನ್ನು ಅಮಾನುಷವಾಗಿ ಥಳಿಸಿರುವ ಘಟನೆ ಫರಿದಾಬಾದ್ನಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕೆಲಸದಿಂದ ಸಂಜೆ ಮನೆಗೆ…
Read More »ಕಲಬುರಗಿ: ಎಸ್ಟಿ ಬೋರ್ಡ್ನಲ್ಲಿ ದೊಡ್ಡ ಹಗರಣವೊಂದು ನಡೆದಿರುವುದು ನಿನ್ನೆ ಬೆಳಕಿಗೆ ಬಂದಿದೆ. ಆ ಇಲಾಖೆ ನೌಕರ 187 ಕೋಟಿ ಹಗರಣದ ಬಗ್ಗೆ ಪತ್ರ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.…
Read More »ಜ್ವರ, ತಲೆ ನೋವು, ಮೈಕೈ ನೋವು, ಹಲ್ಲು ನೋವಿನಂತಹ ಸಣ್ಣ ಸಣ್ಣ ಆರೋಗ್ಯ ಸಮಸ್ಯೆಗಳಿಗೂ ಮಾತ್ರೆ ತೆಗೆದುಕೊಳ್ಳುತ್ತಿರುವವರಿಗೆ ಎಡಿನ್ಬರ್ಗ್ ವಿಶ್ವವಿದ್ಯಾಲಯದ ಅಧ್ಯಯನವೊಂದು ಶಾಕ್ ನೀಡಿದೆ. ಹೌದು.. ಸಣ್ಣ…
Read More »ಪಪುವಾ: ಪಪುವಾ ನ್ಯೂ ಗಿನಿಯಾ ಮಂಗಳವಾರ ಭೀಕರ ಭೂಕುಸಿತ ಸಂಭವಿಸಿದ ಸ್ಥಳದ ಸಮೀಪವಿರುವ ದೂರದ ಹಳ್ಳಿಗಳಿಂದ ಅಂದಾಜು 7,900 ಜನರನ್ನು ಸ್ಥಳಾಂತರಿಸಲು ಮುಂದಾಗಿದೆ. ಮೇ 24 ರ…
Read More »ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಆಗಿದೆ. ಒಂದು ವರ್ಷದ ಅವಧಿಯಲ್ಲಿ ಈ ಸರಕಾರದ ಸಾಧನೆ ಶೂನ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು…
Read More »ಲಕ್ನೋ: ಉತ್ತರಪ್ರದೇಶ(Uttar Pradesh)ದಲ್ಲಿ ಯೋಗಿ ಆದಿತ್ಯಾನಾಥ್(Yogi Adityanath) ನೇತೃತ್ವದ ಸರ್ಕಾರ ಬಂದ ಮೇಲೆ ಪುಡಿರೌಡಿಗಳ ಅಟ್ಟಹಾಸಕ್ಕೆ ಬ್ರೇಕ್ ಬಿದ್ದಿರೋದಂತೂ ನಿಜ. ಬುಲ್ಡೋಜರ್ ಬಾಬಾನ ಭಯದಿಂದ ಮನೆಯಿಂದ ಹೊರ…
Read More »ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮತ್ತೆ ಮತ್ತೆ ಡೀಪ್ ಫೇಕ್ ಗೆ ಒಳಗಾಗುತ್ತಿದ್ದಾರೆ. ಈಗಾಗಲೇ ಡೀಪ್ ಫೇಕ್ ಗೆ ಸಂಬಂಧಿಸಿದಂತೆ ಕೆಲವರನ್ನು ಅರೆಸ್ಟ್ ಮಾಡಿದ್ದರೂ ಬುದ್ದಿ ಕಲಿಯದ…
Read More »ಮೈಸೂರು: ‘ಗೋಲ್ಡನ್ ಸ್ಟಾರ್’ ಗಣೇಶ್ ಅವರು ರೊಮ್ಯಾಂಟಿಕ್ ಹೀರೋ ಅಂತ ಫೇಮಸ್ ಆಗಿದ್ದಾರೆ. ಅವರ ಸಿನಿಮಾಗಳೆಂದರೆ, ಅಲ್ಲಿ ಲವ್ ಸ್ಟೋರಿ ಖಾಯಂ. ಜೊತೆಗೆ 2-3 ಹೀರೋಯಿನ್ಸ್ ಕೂಡ…
Read More »ಮೈಸೂರು : ರಾಜ್ಯದಲ್ಲಿ ಈಗಾಗಲೇ ಶಾಲೆಗಳು ಆರಂಭವಾಗಿದ್ದು, ಮಕ್ಕಳು ಉತ್ಸಾಹದಿಂದ ಶಾಲೆಯತ್ತ ಮುಖ ಮಾಡಿದ್ದಾರೆ.ಇದೆ ವೇಳೆ ಈ ಬಾರಿ ಶಾಲಾ ಪಠ್ಯ ಪುಸ್ತಕದಲ್ಲಿ ಯಾವುದೇ ರೀತಿಯಾದ ಪರಿಷ್ಕರಣೆ…
Read More »ಶಿವಮೊಗ್ಗ: ಬೆಂಗಳೂರಿನಲ್ಲಿರುವ ವಾಲ್ಮೀಕಿ ಅಭಿವೃದ್ಧಿ ನಿಗಮದ ಸೂಪರಿಂಡೆಂಟ್ ಚಂದ್ರಶೇಖರ್ (52) ಶಿವಮೊಗ್ಗದ ವಿನೋಬ ನಗರದ ಕೆಂಚಪ್ಪ ಲೇಔಟ್ನಲ್ಲಿರುವ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. “ನಿಗಮದಲ್ಲಿ 187…
Read More »ಭಾರತ ತಂಡದ ಮುಖ್ಯ ತರಬೇತುದಾರ ಹುದ್ದೆಗೆ ಬಿಸಿಸಿಐ 3 ಸಾವಿರಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕರಿಸಿದೆ. ಆದರೆ ಈ ಅರ್ಜಿಗಳಲ್ಲಿ ಬಹುತೇಕ ಅಪ್ಲಿಕೇಶನ್ಗಳು ಫೇಕ್ ಎಂದು ತಿಳಿದು ಬಂದಿದೆ.…
Read More »ತಮಿಳುನಾಡಿನ ತಿರುಚ್ಚಿಯಲ್ಲಿ ಕಿರಿದಾದ ರಸ್ತೆ ಡಿವೈಡರ್ ಮೇಲೆ ಯುವಕನೊಬ್ಬ ಬೈಕ್ ಸವಾರಿ ಮಾಡುತ್ತಿದ್ದು, ಈ ವಿಡಿಯೋ ಭಾರೀ ಚರ್ಚೆಗೆ ಕಾರಣವಾಗಿದೆ. ರಸ್ತೆ ಸುರಕ್ಷತೆ ಮತ್ತು ಸ್ಟಂಟ್ ಡ್ರೈವಿಂಗ್…
Read More »ನವದೆಹಲಿ : ಇತ್ತೀಚಿನ ತಿಂಗಳುಗಳಲ್ಲಿ ಹೇಮಚಂದ್ ಮಾಂಝಿ ಅವರು ನಕ್ಸಲೈಟ್ ಬಣಗಳಿಂದ ಅನೇಕ ಬೆದರಿಕೆಗಳನ್ನು ಸ್ವೀಕರಿಸಿದ್ದಾರೆ. ಈ ಬೆದರಿಕೆಗಳಿಂದ ತನ್ನ ಸುರಕ್ಷತೆ ಮತ್ತು ತನ್ನ ಕುಟುಂಬದ ಭದ್ರತೆಯನ್ನು…
Read More »ತುಮಕೂರು : ಪ್ರಜ್ವಲ್ ರೇವಣ್ಣ ಅವರೇ ಶರಣಾಗುತ್ತೇನೆ ಅಂತಾ ಹೇಳಿದ್ದಾರೆ ಹಾಗಾಗಿ ಅರೆಸ್ಟ್ ಅಂತೂ ಆಗುತ್ತಾರೆ ಎಂದು ಗೃಹ ಖಾತೆ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ…
Read More »ಬೆಂಗಳೂರು : ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಪ್ರತ್ಯಕ್ಷರಾಗಿದ್ದಾರೆ. ಬರೋಬ್ಬರಿ ಒಂದು ತಿಂಗಳ ಬಳಿಕ ವಿದೇಶದಲ್ಲಿದ್ದುಕೊಂಡು ವಿಡಿಯೋ ಹೇಳಿಕೆ…
Read More »ನವದೆಹಲಿ: ಎಎಪಿ ಸಂಸದೆ ಸ್ವಾತಿ ಮಲಿವಾಲ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಭವ್ ಕುಮಾರ್ ಸಲ್ಲಿಸಿದ ಜಾಮೀನು ಅರ್ಜಿಯನ್ನು ದೆಹಲಿಯ ತೀಸ್ ಹಜಾರಿ ನ್ಯಾಯಾಲಯ ವಜಾಗೊಳಿಸಿದೆ. ಸ್ವಾತಿ…
Read More »ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಜೆಪಿ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧ ಕೆಲ ತಿಂಗಳ ಹಿಂದೆ ಲೈಂಗಿಕ ಕಿರುಕುಳ ಆರೋಪದಡಿ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ…
Read More »BPL Card: ಪರಿತರ ಚಿಟಿ (APL and BPL Ration Card) ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕೆಲವೊಂದು ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದರೆ ಬಹುಮುಖ್ಯ ದಾಖಲೆಯಾಗಿದೆ. ಅದರಲ್ಲೂ ಬಡಕುಟುಂಬದವರಿಗೆ…
Read More »ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಇತ್ತೀಚೆಗೆ ಕಾಡುಪ್ರಾಣಿಗಳು ರಸ್ತೆಯಲ್ಲಿ ಕಾಣಿಸಿಕೊಳ್ಳುವುದು ಹೆಚ್ಚಾಗಿಬಿಟ್ಟಿದೆ. ಹಾಗೆಯೇ ಇದೀಗ ಜಮೀನಿನಲ್ಲಿ ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಚಿರತೆಯೊಂದು ಕಾಣಿಸಿಕೊಂಡು ಕ್ಷಣಮಾತ್ರದಲ್ಲಿ ಕಾಲ್ಕಿತ್ತಿರುವ ಘಟನೆ…
Read More »ರಾಗಿ ಹೆಚ್ಚು ಆರೋಗ್ಯಕರ ಆಹಾರ ಧಾನ್ಯ ಎಂಬುದು ಎಲ್ಲರಿಗೂ ತಿಳಿದೆ ಇದೆ. ಎಲ್ಲಾ ಕಾಲದಲ್ಲಿಯೂ ಸಲ್ಲುವ ಪದಾರ್ಥಗಳಲ್ಲಿ ಇದು ಒಂದು. ದೇಹಕ್ಕೆ ತಂಪು ನೀಡುವ, ಆರೋಗ್ಯವನ್ನು ಹೆಚ್ಚಿಸುವ…
Read More »ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ವಿದೇಶದಲ್ಲಿ ಇದ್ದುಕೊಂಡೆ ಇದೀಗ ಮೊದಲ ಬಾರಿಗೆ ವಿಡಿಯೋ ಮೂಲಕ ಹೇಳಿಕೆಯನ್ನು ನೀಡಿದ್ದಾರೆ…
Read More »ಬೆಂಗಳೂರು: ನಟ ‘ಕಿಚ್ಚ’ ಸುದೀಪ್ ಅವರು ಕಳೆದ ಕೆಲ ದಿನಗಳವರೆಗೂ ‘ಮ್ಯಾಕ್ಸ್’ ಸಿನಿಮಾದ ಶೂಟಿಂಗ್ನಲ್ಲಿ ಬ್ಯುಸಿ ಆಗಿದ್ದರು. ಇನ್ನು, ‘ಬಿಗ್ ಬಾಸ್’ ಕನ್ನಡ ಶೋ ಕೂಡ ಮುಗಿದು…
Read More »ಉನ್ನಾವೋದ ದೇವಸ್ಥಾನದ ಮುಂಭಾಗ ಭಗವದ್ಗೀತೆ ಕಥನ ನಡೆಯುತ್ತಿದ್ದ ಜಾಗದಲ್ಲಿ ನೂರಾರು ಮಹಿಳೆಯರ ಹಿಂದೆ ಪೊಲೀಸ್ ಅಧಿಕಾರಿಯೊಬ್ಬರು ಅಂಡರ್ವೇರ್ನಲ್ಲಿ ಕುಳಿತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಈ…
Read More »ಪ್ರಪಂಚದ ಅನೇಕ ವಿಷಯಗಳು ಇನ್ನೂ ನಿಗೂಢವಾಗಿಯೇ ಉಳಿದಿದೆ. ಅವುಗಳಲ್ಲಿ ಮತ್ಸ್ಯ ಕನ್ಯೆಯೂ ಒಂದು. ಸಿನಿಮಾಗಳಲ್ಲಿ, ಹಲವಾರು ಕಥೆಗಳಲ್ಲಿ ಮತ್ಸ್ಯ ಕನ್ಯೆಯ ಅಸ್ತಿತ್ವದ ಬಗ್ಗೆ ಹೇಳಲಾಗುತ್ತದೆ. ಆದರೆ ನಿಜವಾಗಿಯೂ…
Read More »ಬೆಂಗಳೂರು: ‘ನಾನು ಜೈವಿಕವಾಗಿ ಜನಿಸಿದವನಲ್ಲ, ನನ್ನನ್ನು ಪರಮಾತ್ಮನೇ ಕಳುಹಿಸಿದ್ದಾನೆ’ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ ಹೆಚ್ಚಿನ ಹಂತಗಳಲ್ಲಿ ಸರಾಸರಿಯಾಗಿದ್ದು ಮತ್ತು ಬೌದ್ಧಿಕ ಕುಶಾಗ್ರಮತಿಯ ಕೊರತೆಯಿರುವ ವ್ಯಕ್ತಿ, ಅರ್ಹತೆಯ…
Read More »ಬೆಂಗಳೂರು: ಇತ್ತೀಚೆಗೆ ರಾಜ್ಯದ ಹಲವೆಡೆ ಸಂಭವಿಸುತ್ತಿರುವ ಅಪಘಾತಗಳು ಭಯಾನಕವಾಗಿವೆ. ಸಾಲು, ಸಾಲು ದುರಂತಗಳು ರಸ್ತೆಯಲ್ಲಿ ರಕ್ತ ಚೆಲ್ಲುವಂತೆ ಮಾಡಿದೆ. ಏನೂ ಅರಿಯದ ಮಕ್ಕಳು ಭೀಕರ ಅಪಘಾತದಲ್ಲಿ ಕಣ್ಮುಚ್ಚಿ ಪ್ರಾಣ…
Read More »ಬೆಂಗಳೂರು : ಡಿಸೆಂಬರ್ ತಿಂಗಳಿನಲ್ಲಿ ರಾಜ್ಯದ ಎಲ್ಲಾ ಚಿತ್ರಮಂದಿರಗಳು ಭರ್ತಿಯಾಗಲಿವೆ. ಏಕೆಂದರೆ, ಆ ವೇಳೆಗೆ ಕನ್ನಡದ ಬಹುನಿರೀಕ್ಷಿತ ಹಲವು ಸಿನಿಮಾಗಳು ತೆರೆಗೆ ಬರಲು ಯೋಜಿಸುತ್ತಿದ್ದು, ಪ್ರೇಕ್ಷಕರಿಗೆ ಹಬ್ಬ.…
Read More »ಬೆಂಗಳೂರು: ಸ್ಯಾಂಡಲ್ವುಡ್ ನಟ ಧ್ರುವ ಸರ್ಜಾ ಜತೆಗಿದ್ದ ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಭಾನುವಾರ ರಾತ್ರಿ ಬೆಂಗಳೂರಿನ ಕೆ ಆರ್ ರಸ್ತೆಯಲ್ಲಿ ಈ…
Read More »ಬೆಂಗಳೂರು : ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಮಾರ್ಟಿನ್’ ಮತ್ತು ‘ಕೆಡಿ’ ಸಿನಿಮಾದ ರಿಲೀಸ್ ಬಗ್ಗೆ ಸಿಹಿಸುದ್ದಿ ಕೊಟ್ಟ ಬೆನ್ನಲ್ಲೇ ಇದೀಗ ಮತ್ತೊಂದು ಕ್ರೇಜಿ ಅಪ್ಡೇಟ್…
Read More »ಸರ್ಬಿಯಾ ದೇಶದಿಂದ ಭಾರತಕ್ಕೆ ಬಂದು ಬಣ್ಣದ ಲೋಕದಲ್ಲಿ ಬದುಕು ಕಟ್ಟಿಕೊಳ್ತಿದ್ದ ನತಾಶಾ ಹಾರ್ದಿಕ್ ಪಾಂಡ್ಯ ಜೊತೆ ಪ್ರೀತಿಯಲ್ಲಿ ಮುಳುಗಿ ಮದುವೆಗೂ ಮೊದಲೇ ಮಗುವನ್ನು ಮಾಡಿಕೊಂಡಿದ್ದಳು. ಬೊಂಬಾಟ್ ಸಂಸಾರ…
Read More »2024 ರ IPL ಫೈನಲ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಕೆಕೆಆರ್ ಗೆದ್ದು ಬೀಗಿದೆ. ಈ ಮೂಲಕ ಮೂರನೇ ಬಾರಿಗೆ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿದೆ.…
Read More »ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶದ ನಂತರ ತಾಲೂಕು, ಜಿಲ್ಲಾ ಪಂಚಾಯಿತಿಗಳ ಚುನಾವಣೆ ಹಾಗೂ ಬಿಬಿಎಂಪಿ ಚುನಾವಣೆ ನಡೆಯಲಿದೆ. ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಸ್ಪಷ್ಟಪಡಿಸಿದ್ದಾರೆ.…
Read More »ಕೌಲಾಲಂಪುರ: ಎರಡು ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ ಸಿಂಧು ಅವರು ಮಲೇಷ್ಯಾ ಮಾಸ್ಟರ್ಸ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ನಲ್ಲಿ ಚೀನಾದ ವಾಂಗ್ ಝಿಯಿ…
Read More »ತುಮಕೂರು : ಜಿಲ್ಲಾದ್ಯಂತ ಒಂದು ವಾರದಿಂದ ಉತ್ತಮ ಮಳೆ ಆಗುತ್ತಿದ್ದು, ಈ ಹಿನ್ನಲೆ ರಂಗಕರ್ಮಿ ಡಾ.ಗುಬ್ಬಿ ವೀರಣ್ಣ ಹಾಗೂ ಪತ್ನಿ ಸಮಾಧಿಗಳು ನೀರಿನಲ್ಲಿ ಮುಳುಗಡೆಯಾಗಿದೆ. ದಂಪತಿ ಸಮಾಧಿಗಳು…
Read More »ಚಿಕ್ಕೋಡಿ : ಕೊಲ್ಹಾಪುರ ಜಿಲ್ಲೆಯಲ್ಲಿರುವ ರಾಜಾಪುರ ಬ್ಯಾರೇಜ್ ಮೂಲಕ ಕರ್ನಾಟಕಕ್ಕೆ ಹರಿದು ಬರುತ್ತಿದ್ದ ಕೃಷ್ಣಾ ನದಿ ನೀರನ್ನು ಮಹಾರಾಷ್ಟ್ರ ಸರ್ಕಾರ ತಡೆಹಿಡಿದಿದೆ. ಅಲ್ಲದೆ ಮಹಾರಾಷ್ಟ್ರ ಸರ್ಕಾರ ಬ್ಯಾರೇಜ್ ಬಳಿ…
Read More »ಕಾಡು ಪ್ರಾಣಿಗಳನ್ನು ನೀವು ಎಷ್ಟೇ ಪಳಗಿಸಿದರೂ ಕೆಲ ಸಮಯ ಸಂದರ್ಭದಲ್ಲಿ ಅವು ಕ್ರೌರ್ಯವಾಗಿ ವರ್ತಿಸುತ್ತವೆ. ಅದನ್ನು ಸಾಕಿದವರು, ಇಲ್ಲವೇ ಪಳಸಿಗುವವರು ಅಥವಾ ವೀಕ್ಷಣೆಗೆ ಬಂದವರು ಎಚ್ಚರಿಕೆಯಿಂದ ಇದ್ದಷ್ಟು…
Read More »ಕೋಲ್ಕತಾ: ಬಾಂಗ್ಲಾದೇಶದಿಂದ ವೈದ್ಯಕೀಯ ಚಿಕಿತ್ಸೆ ಸಲುವಾಗಿ ಬಂದು, ಕೋಲ್ಕತಾದಲ್ಲಿ ಭಯಾನಕ ರೀತಿಯಲ್ಲಿ ಹತ್ಯೆಯಾಗಿರುವ ಸಂಸದ ಅನ್ವರುಲ್ ಅಜೀಂ ಅನರ್ ಅವರ ಪ್ರಕರಣದಲ್ಲಿ ಆಘಾತಕಾರಿ ಅಂಶಗಳು ಬೆಳಕಿಗೆ ಬಂದಿದೆ.…
Read More »ಬೆಂಗಳೂರು: ಕನ್ನಡದಲ್ಲಿ ಮಹಿಳಾ ಕ್ರಿಕೆಟ್ ಆಧರಿತ ಸಿನಿಮಾ ಸಹಾರಾ ಟ್ರೇಲರ್ ಬಿಡುಗಡೆಯಾಗಿದೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಆಸಿಬಿ ತಂಡದ ಮಾಜಿ…
Read More »ಉಡುಪಿ: ಒಂದೇ ಗುಂಪಿನ ಎರಡು ತಂಡಗಳು ಪರಸ್ಪರ ಲಾಂಗ್, ಮಚ್ಚು ಬೀಸಿ ಬಡಿದಾಡಿಕೊಂಡ ಘಟನೆ ಉಡುಪಿ ನಗರದ ಕುಂಜಿಬೆಟ್ಟುವಿನಲ್ಲಿ ನಡೆದಿದ್ದು, ಈ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ.…
Read More »ಚೆನ್ನೈ: ಪ್ರಸ್ತುತ ನಡೆಯುತ್ತಿರುವ 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯು ಅಂತಿಮ ಹಂತದಲ್ಲಿದೆ. ಭಾನುವಾರ ಇಲ್ಲಿನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುವ ಫೈನಲ್ನಲ್ಲಿ ಸನ್ರೈಸರ್ಸ್ ಹೈದರಾಬಾದ್ ಹಾಗೂ…
Read More »ನವದೆಹಲಿ: ಪೂರ್ವ ದೆಹಲಿಯ ವಿವೇಕ್ ವಿಹಾರ್ ಪ್ರದೇಶದ ಮಕ್ಕಳ ಆಸ್ಪತ್ರೆಯಲ್ಲಿ ನಿನ್ನೆ ಶನಿವಾರ ತಡರಾತ್ರಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ನವಜಾತ ಶಿಶುಗಳು ಮೃತಪಟ್ಟಿವೆ. ಅಗ್ನಿ…
Read More »ಬೆಂಗಳೂರು : ಸುಬ್ರಹ್ಮಣ್ಯ ಪುರ ಠಾಣಾ ವ್ಯಾಪ್ತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಪ್ರಬುದ್ಧ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳ ಸಹೋದರನ ಸ್ನೇಹಿತ 14 ವರ್ಷದ ಅಪ್ರಾಪ್ತನನ್ನು ಪೊಲೀಸರು ಬಂಧಿಸಿದ್ದಾರೆ. ಮೇ…
Read More »ಬೆಂಗಳೂರು : ಇಂದಿನ ಆಪ್ಟಿಕಲ್ ಇಲ್ಯೂಷನ್ಸ್ ಸವಾಲಿನ ಆಟದಲ್ಲಿ ನಿಮಗೆ ಚಿತ್ರವನ್ನು ಮೊದಲು ನೋಡಿದಾಗ ಕಲ್ಲು ಗಾಳಿಯಲ್ಲಿ ತೇಲಾಡುವ ರೀತಿಯಲ್ಲಿ ಕಾಣಿಸುತ್ತಿರಬಹುದು. ಆದರೆ ಆ ಚಿತ್ರದಲ್ಲಿ ಕಲ್ಲು…
Read More »ಬೆಂಗಳೂರು : ಛತ್ರಿ ಹಿಡಿದು NWKRTC ಬಸ್ ಚಲಾಯಿಸಿದ್ದ ಚಾಲಕನ ವಿಡಿಯೋ ವೈರಲ್ ಆಗಿದ್ದು, ಇದೀಗ ಈ ವಿಡಿಯೋನ ಅಸಲಿಯತ್ತು ಬಯಲಾಗಿದೆ. ಮನೋರಂಜನೆಗಾಗಿ ಛತ್ರಿ ಹಿಡಿದು ಬಸ್…
Read More »16 ವರ್ಷದ ಕಾಮ್ಯ ಕಾರ್ತಿಕೇಯನ್ ಮೌಂಟ್ ಎವರೆಸ್ಟ್ (8,849 ಮೀಟರ್) ಏರಿದ ವಿಶ್ವದ ಎರಡನೇ ಅತಿ ಕಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾಳೆ. ಮುಂಬೈನ ನೇವಿ ಚಿಲ್ಡ್ರನ್ಸ್…
Read More »ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಪ್ ಗೆಲ್ಲುವ ಕನಸು ಮುಂದುವರೆದಿದೆ. ಕಳೆದ 16 ಸೀಸನ್ಗಳಲ್ಲಿ ಆರ್ಸಿಬಿ ಪಾಲಿಗೆ ಮರೀಚಿಕೆಯಾಗಿದ್ದ ಐಪಿಎಲ್ ಟ್ರೋಫಿಯನ್ನು ಈ ಬಾರಿ…
Read More »ಬೆಂಗಳೂರು: ಚೀನಾದ ನಿರ್ದೇಶಕ ʻಹೂ ಗುವಾನ್ʼ ಅವರ ಬ್ಲ್ಯಾಕ್ ಡಾಗ್ ಸಿನಿಮಾ ಕಾನ್ ಅನ್ ಸರ್ಟೈನ್ ರಿಗಾರ್ಡ್ ಪ್ರಶಸ್ತಿಯನ್ನು ಗೆದ್ದುಕೊಂಡಿತು. ಅನ್ ಸರ್ಟೈನ್ ರಿಗಾರ್ಡ್ ವಿಭಾಗದಲ್ಲಿʻದಿ ಶೇಮ್ಲೆಸ್ʼ ಚಿತ್ರಕ್ಕಾಗಿ…
Read More »ಬೆಂಗಳೂರು: ಟೀಮ್ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ 2024ರ ಸಾಲು ಹೇಳಿಕೊಳ್ಳುವಂತ್ತಿಲ್ಲ. ಗಾಯದ ಸಮಸ್ಯೆ ಕಾರಣ ಈ ವರ್ಷ ಸ್ಪರ್ಧಾತ್ಮಕ ಕ್ರಿಕೆಟ್ನಿಂದ ಸಾಕಷ್ಟು ಸಮಯ ದೂರ ಉಳಿದಿದ್ದ…
Read More »ಮಡಿಕೇರಿ: ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸೊಂದರಲ್ಲಿ ಚಾಲಕರೊಬ್ಬರು ಸೋರುತ್ತಿರುವ ಮಳೆ ನೀರಿನಿಂದ ರಕ್ಷಣೆ ಪಡೆಯಲು ಛತ್ರಿ ಹಿಡಿದುಕೊಂಡೇ ಚಾಲನೆ ಮಾಡಿದ ವಿಡಿಯೋ ವೈರಲ್ ಆಗಿದೆ. ಮಡಿಕೇರಿ, ಕೊಡಗು…
Read More »ಬೆಂಗಳೂರು : ಜೂನ್ ಮೊದಲ ವಾರ ಮದ್ಯಪ್ರಿಯರಿಗೆ ಶಾಕ್ ಕಾದಿದೆ. ಮಳೆಗಾಲ ಆರಂಭವಾಗುತ್ತೆ, ಸಾಯಂಕಾಲ ಜಿಟಿಜಿಟಿ ಮಳೆ-ಚಳಿಯಲ್ಲಿ ಒಂದು ಪೆಗ್ ಏರಸತಾ ಕೂರಬೇಕು ಅಂದುಕೊಂಡಿರುವ ಮದ್ಯಪ್ರಿಯರು ಈ…
Read More »ಬೆಂಗಳೂರು : ನಟ ಶಿವರಾಜ್ಕುಮಾರ್ಗೆ ಇರೋ ಕ್ರೇಜ್ ತುಂಬಾನೇ ದೊಡ್ಡದು. ಇಡೀ ಕರ್ನಾಟಕದದಾದ್ಯಂತ ಅವರಿಗೆ ಅಭಿಮಾನಿಗಳು ಇದ್ದಾರೆ. ಅವರು ಹೋದಲ್ಲೆಲ್ಲ ಫ್ಯಾನ್ಸ್ ಕಿಕ್ಕಿರುದು ನೆರೆಯುತ್ತಾರೆ. ಅವರು ಸಿನಿಮಾ…
Read More »ಡೆಹ್ರಾಡೂನ್: ಖ್ಯಾತ ಧಾರ್ಮಿಕ ಯಾತ್ರಾ ತಾಣ ಕೇದಾರನಾಥದಲ್ಲಿ ಹೆಲಿಕಾಪ್ಟರ್ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು, ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ. ಇಂದು (ಶುಕ್ರವಾರ) ಮುಂಜಾನೆ 7 ಗಂಟೆ…
Read More »ಲಖನೌ: ಲೋಕಸಭೆ ಚುನಾವಣೆಯ ಮೊದಲ ಐದು ಹಂತದ ಮತದಾನದಲ್ಲಿ ಬಿಜೆಪಿಯು ಈಗಾಗಲೇ 310 ಸ್ಥಾನಗಳ ಗಡಿ ದಾಟಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್…
Read More »ಬಾಗಲಕೋಟೆ : ಪ್ರಜ್ಞೆ ತಪ್ಪಿದ್ದ ಮಗು ಮೃತಪಟ್ಟಿದೆ ಎಂದು ಭಾವಿಸಿದ ಪೋಷಕರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸಿದ್ದು, ಅಷ್ಟರಲ್ಲಿ ಮಗು ಕೆಮ್ಮಿದ ವಿಚಿತ್ರ ವಿದ್ಯಮಾನ ಬಾಗಲಕೋಟೆ ಜಿಲ್ಲೆಯ ಇಳಕಲ್ನಲ್ಲಿ…
Read More »ಉತ್ತರ ಕನ್ನಡ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೂವರೆಗೆ 108 ಮಂಗನ ಕಾಯಿಲೆ ಪ್ರಕರಣಗಳು ಪತ್ತೆಯಾಗಿದ್ದು, ಇದು ಆತಂಕ ಹೆಚ್ಚಾಗುವಂತೆ ಮಾಡಿದೆ. ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ,…
Read More »ಕಲಬುರಗಿ : ಕುಡಿದ ಮತ್ತಿನಲ್ಲಿ ಈಜಲು ಹೋಗಿ ಯುವಕನೊರ್ವ ನೀರುಪಾಲಾಗಿದ್ದಾನೆ. ಕಲಬುರಗಿ ಜಿಲ್ಲೆ ಕಮಲಾಪುರ ತಾಲೂಕಿನ ಪಟವಾಡ ಗ್ರಾಮದ ಬಳಿ ಘಟನೆ ನಡೆದಿದೆ. ಹೈದ್ರಾಬಾದ್ ಮೂಲದ ಮಹ್ಮದ್…
Read More »ಮಹಾರಾಷ್ಟ್ರ: ಗಂಡ ಹೆಂಡತಿ ಜಗಳ 3 ವರ್ಷದ ಮಗುವಿನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ. ಪತಿಯೊಂದಿಗೆ ಜಗಳವಾಡಿದ ಮಹಿಳೆ ತನ್ನ ಕೋಪವನ್ನು ಮಗುವಿನ ಮೇಲೆ…
Read More »ಅಹಮದಾಬಾದ್: ಭಾರತದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಿನೇಶ್ ಕಾರ್ತಿಕ್ ತಮ್ಮ ಐಪಿಎಲ್ ವೃತ್ತಿಜೀವನವನ್ನು ಅಂತ್ಯಗೊಳಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧ ಬುಧವಾರದ…
Read More »ಉತ್ತಮ ಆರೋಗ್ಯಕ್ಕೆ ಹಲವು ಉಪಾಯಗಳಿವೆ. ಅದರಲ್ಲಿ ಒಂದು ವಾಕಿಂಗ್ ಮಾಡಿ ನಿಮ್ಮ ಆರೋಗ್ಯ ಸುಧಾರಿಸಿಕೊಳ್ಳುವುದು.ಅಲ್ಲದೆ ಉತ್ತಮ ಡೈಯಟ್ ಫಾಲೋ ಮಾಡಿ ನೀವು ಆರೋಗ್ಯದತ್ತ ಗಮನ ಹರಿಸಬಹುದು. ಇನ್ನು…
Read More »ಉತ್ತರಾಖಂಡ: ಸಿನಿಮಾಗಳಲ್ಲಿ ಹೀರೋ ಬಿಲ್ಡಿಂಗ್, ಕಾಪೌಂಡ್ ಅನ್ನು ಲೆಕ್ಕಿಸದೇ ವಾಹನ ನುಗ್ಗಿಸುವ ದೃಶ್ಯ ನೋಡಿರ್ತೀರಿ. ಅದರಲ್ಲೂ ಹೀರೋ ಒಂದುವೇಳೆ ಪೊಲೀಸ್ ಆಗಿದ್ದರೆ ತನ್ನ ಜೀಪ್ನಲ್ಲೇ ಅಪರಾಧಿಗಳನ್ನು ಚೇಸ್…
Read More »ಬೆಂಗಳೂರು: ಬಿಜೆಪಿ ನಾಯಕ ಹಾಗೂ ಮಾಜಿ ಸಚಿವ ಸಿ ಪಿ ಯೋಗೇಶ್ವರ್ ಅವರ ಪುತ್ರಿ ನಿಶಾ ಯೋಗೇಶ್ವರ್ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎಂಬ ಸುದ್ದಿ ರಾಜ್ಯ ರಾಜಕಾರಣದಲ್ಲಿ…
Read More »ಬೆಂಗಳೂರು: ಶಕ್ತಿ ಯೋಜನೆಯನ್ನು ಜೂನ್ 11, 2023 ರಿಂದ ರಾಜ್ಯದಲ್ಲಿ ಜಾರಿಗೆ ತರಲಾಯಿತು, ಇಂದಿನವರೆಗೆ ಅಂದರೆ ಮೇ 20, 2024 ರವರೆಗೆ ಶಕ್ತಿ ಯೋಜನೆಯಲ್ಲಿ ಬೆಂಗಳೂರು ವ್ಯಾಪ್ತಿಯಲ್ಲಿ…
Read More »ಟಾಲಿವುಡ್ ಮಾತ್ರವಲ್ಲದೆ, ಇಡೀ ಭಾರತ ಕಲ್ಕಿ ಕಲ್ಕಿ 2898 AD ಸಿನಿಮಾಕ್ಕಾಗಿ ಕಾಯುತ್ತಿದೆ. ಒಂದಾದ ನಂತರ ಬಂದು ವಿಶೇಷತೆಗಳನ್ನು ಈ ಸಿನಿಮಾ ಪ್ರೇಕ್ಷಕರ ಮಡಿಲಿಗೆ ಕಾಯುತ್ತಲೇ ಬರುತ್ತಿದೆ.…
Read More »ನಟ ದರ್ಶನ್ (Darshan) ಅವರು ಸದ್ಯ ವಿಶ್ರಾಂತಿಯಲ್ಲಿ ಇದ್ದಾರೆ. ಅವರ ಕೈಗೆ ಪೆಟ್ಟಾಗಿದ್ದರಿಂದ ಅವರು ಇತ್ತೀಚೆಗೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ‘ಡೆವಿಲ್’ ಸಿನಿಮಾ ಶೂಟಿಂಗ್ ವೇಳೆ ಈ ಗಾಯ ಆಗಿತ್ತು. ಎಲ್ಲವೂ…
Read More »ಬೆಂಗಳೂರು: ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಟೆಂಪಲ್ ರನ್ ಮುಂದುವರಿದಿದೆ. ಮೇ 23ರಂದು ಅವರು ಬೆಂಗಳೂರಿನಿಂದ ಕಲಬುರಗಿಗೆ ವಿಶೇಷ ವಿಮಾನದಲ್ಲಿ ಕಲಬುರಗಿಗೆ ಪ್ರಯಾಣ ಬೆಳೆಸಿದ್ದಾರೆ. ಅಲ್ಲಿಂದ ಅವರು,…
Read More »ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಆರ್ ಸಿಬಿ ವಿರುದ್ಧ 4 ವಿಕೆಟ್ಗಳ ಗೆಲುವು ಸಾಧಿಸುವ ಮೂಲಕ ಕ್ವಾಲಿಫೈಯರ್ 2 ಹಂತಕ್ಕೆ…
Read More »ಬಾಲಿವುಡ್ ನಟ ಶಾರುಖ್ ಖಾನ್ ಆರೋಗ್ಯದಲ್ಲಿ ಏರುಪೇರಾಗಿದೆ. ಐಪಿಎಲ್ನ ಮೊದಲ ಪ್ಲೈ ಆಫ್ ಪಂದ್ಯದ ನಂತರ ಹೀಟ್ ಸ್ಟ್ರೋಕ್ ಒಳಗಾಗಿದ್ದು, ಶಾರುಖ್ ಖಾನ್ರನ್ನು ಅಹಮದಾಬಾದ್ನ ಕೆಡಿ ಆಸ್ಪತ್ರೆಗೆ…
Read More »ಸಾಮಾಜಿಕ ಜಾಲತಾಣ ದಲ್ಲಿ ಪ್ರತಿನಿತ್ಯ ಹಲವಾರು ವಿಡಿಯೋಗಳು ಹರಿದಾಡುತ್ತಿರುತ್ತವೆ. ಅವುಗಳಲ್ಲಿ ಕೆಲವು ದೃಶ್ಯಗಳನ್ನು ನೋಡಿದಾಗ ಅಯ್ಯೋ ದೇವ್ರೇ ಎಂತಹ ವಿಚಿತ್ರ ಜನರು ಈ ಭೂಮಿ ಇದ್ದಾರಪ್ಪ ಎಂದು…
Read More »ಬೆಂಗಳೂರು : ಕನ್ನಡದಲ್ಲಿ ರಾಜ್ ಕುಮಾರ್ ಹೇಗೋ ತಮಿಳಿನಲ್ಲಿ ತಲೈವ ಹಾಗೆಯೇ. ರೀಲ್ ಮಾತ್ರವಲ್ಲ ರಿಯಲ್ ಲೈಫ್ನಲ್ಲಿ ರಜನಿಕಾಂತ್ ಹೀರೊ. ತಮ್ಮ ಸರಳ ಸಜ್ಜನ ವ್ಯಕ್ತಿತ್ವ ಹಾಗೂ…
Read More »ಬೆಂಗಳೂರು : ಪೂನಮ್ ಪಾಂಡೆ ಇತ್ತೀಚೆಗೆ ಮುಂಬೈನಲ್ಲಿ ಸಾರ್ವಜನಿಕವಾಗಿ ಕಂಡರು. ಪೂನಂ ನೋಡುತ್ತಲೇ ಮೈದಾನಲ್ಲಿ ಕ್ರಿಕೆಟ್ ಆಡುತ್ತಿರುವ ಮಕ್ಕಳು ಪೂನಂ ಪಾಂಡೆ ಕಡೆ ಓದಿ ಬಂದು ಮಾತನಾಡಿಸಿದರು. ಜತೆಗೆ…
Read More »ನವದೆಹಲಿ: ಮುಂಬರುವ ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ಭಾರತಕ ಪರವಾಗಿ ರನ್ ಮಾಂತ್ರಿಕ ವಿರಾಟ್ ಕೊಹ್ಲಿ ಮಿಂಚಲಿದ್ದಾರೆ ಎಂಬುದಾಗಿ, ಆಸ್ಟ್ರೇಲಿಯಾದ ಮೂರು ಬಾರಿ ವಿಶ್ವಕಪ್ ವಿಜೇತ…
Read More »ಇಂಡೋನೇಷ್ಯಾದ ಜೋಡಿಯೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ಸುದ್ದಿಯಲ್ಲಿದೆ. 23 ವರ್ಷದ ಯುವತಿಯೊಬ್ಬಳು 62 ವರ್ಷದ ವ್ಯಕ್ತಿಯನ್ನು ಮದುವೆಯಾಗಿದ್ದಾಳೆ. ಅಚ್ಚರಿಯ ವಿಷಯವೆಂದರೆ ಈ ಹುಡುಗಿ ತನ್ನ ಬಾಲ್ಯದಲ್ಲಿ…
Read More »ಬೆಂಗಳೂರು : ಐಪಿಎಲ್ 2024 ರ ಎಲಿಮಿನೇಟರ್ ಪಂದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಇಂದು ನಡೆಯಲಿದೆ. ಈ ಪಂದ್ಯವು ಅಹಮದಾಬಾದ್ನ ನರೇಂದ್ರ…
Read More »ಬೆಂಗಳೂರು: ರಾಜ್ಯದಲ್ಲಿ ಜೆಡಿಎಸ್ ಅಸ್ತಿತ್ವ ಕಳೆದುಕೊಂಡಿದೆ. ಹೀಗಾಗಿ ಜೆಡಿಎಸ್ ಪಕ್ಷದ ಕತೆ ಮುಗಿದ ಅಧ್ಯಾಯ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಭವಿಷ್ಯ ನುಡಿದಿದೆ. ಇಂದು ಎಕ್ಸ್ ಮಾಡಿರುವಂತ ಕರ್ನಾಟಕ…
Read More »ಮೈಸೂರು: ‘ಬಿಜೆಪಿ – ಜೆಡಿಎಸ್ ಮೈತ್ರಿಗೂ ಪೆನ್ ಡ್ರೈವ್ಗೂ ಸಂಬಂಧ ಇಲ್ಲ. ಪ್ರಜ್ವಲ್ ಕರ್ನಾಟಕದಲ್ಲಿ ಇದ್ದಾಗಲೇ ನನ್ನ ಸಂಪರ್ಕದಲ್ಲಿ ಇರುತ್ತಿರಲಿಲ್ಲ. ಇನ್ನು ಈಗ ಇರ್ತಾನಾ? ಪೆನ್ ಡ್ರೈವ್ ಪ್ರಕರಣದಿಂದ…
Read More »ಹುಬ್ಬಳ್ಳಿ : ಹುಬ್ಬಳ್ಳಿ ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಕೊನೆಗೂ ಸಿಐಡಿ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆಗೆ ಒಳಪಡಿಸಿದ್ದಾರೆ. ಇದೇ ವೇಳೆ,…
Read More »ಬೆಂಗಳೂರು : ರಿಷಬ್ ಶೆಟ್ಟಿ ಇದೀಗ ಕಾಂತಾರ ಪಾರ್ಟ್ 1 ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹರಿಹರಪುರ ಕ್ಷೇತ್ರಕ್ಕೆ ಕುಟುಂಬದ ಜೊತೆ…
Read More »IPL 2024: ಐಪಿಎಲ್ ಸೀಸನ್ 17 ರ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ…
Read More »ಗಂಗಾವತಿ: ಇಲ್ಲಿನ ಚಿಕ್ಕರಾಂಪುರ ಗ್ರಾಮ ಸಮೀಪದ ಅಂಜನಾದ್ರಿ ಬೆಟ್ಟದ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿಯ ಹಣವನ್ನು ಎಣಿಕೆ ಮಾಡಲಾಗಿದ್ದು, ಪಾಕಿಸ್ತಾನ ಸೇರಿದಂತೆ ಹಲವು ದೇಶಗಳ ಹಣ ಸಂಗ್ರಹವಾಗಿವೆ. ಸಹಾಯಕ…
Read More »2019ರ ಏಪ್ರಿಲ್ 1ರಿಂದ ಹೊಸ ವಾಹನಗಳಿಗೆ ಶೋ ರೂಂಗಳಲ್ಲೇ ಎಚ್ಎಸ್ಆರ್ಪಿ ಅಳವಡಿಸಲಾಗುತ್ತಿದೆ. ಅದಕ್ಕೂ ಮುನ್ನ ನೋಂದಣಿಯಾಗಿರುವ ಹಳೆ ನೋಂದಣಿ ಫಲಕಗಳೇ ಇವೆ. ರಾಜ್ಯದಲ್ಲಿಅಂತಹ ಸುಮಾರು 2 ಕೋಟಿ…
Read More »ಬೆಂಗಳೂರು : ಸಾರ್ವತ್ರಿಕ ಚುನಾವಣೆಯಲ್ಲಿ ಇನ್ನು ಎರಡು ಹಂತದ ಮತದಾನ ಬಾಕಿ ಉಳಿದಿದೆ. ಮೇ 25 ಮತ್ತು ಜೂನ್ 1ನೇ ತಾರೀಕಿಗೆ ಆರನೇ ಮತ್ತು ಕೊನೆಯ ಹಂತದ…
Read More »ರೈಲ್ವೇ ನಿಲ್ದಾಣದಿಂದ ಹೊರಡುತ್ತಿರುವ ರೈಲಿನಲ್ಲಿ ಬಾಗಿಲಿನ ಹೊರಗೂ ಜನರು ನೇತಾಡುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಂದು ಕ್ಷಣ ಎದೆಯಲ್ಲಿ ನಡುಕ ಹುಟ್ಟಿಸುವ ವಿಡಿಯೋ ಕಂಡು…
Read More »ಉಳಿತಾಯ, ಹೂಡಿಕೆಗೆ ಹಣ ಬಿಟ್ಟರೆ ಮತ್ಯಾವ ಆಯ್ಕೆ ಇದೆ ಅಂತಾ ನೋಡಿದರೆ ಥಟ್ಟನೇ ನೆನಪಾಗೋದೆ ಚಿನ್ನ. ಸದ್ಯಕ್ಕಂತೂ ಭೂಮಿಯಂತಹ ಆಸ್ತಿ, ಚಿನ್ನ, ಕೆಲವು ಪ್ಲ್ಯಾನ್ಸ್ಗಳೇ ಹೂಡಿಕೆ, ಉಳಿತಾಯಕ್ಕಿರುವ…
Read More »ನವದೆಹಲಿ: ಕಳೆದ ಬಾರಿ ಡ್ಯಾಂಗಳಲ್ಲಿ ನೀರು ಇಲ್ಲದ ಕಾರಣ, ತಮಿಳುನಾಡಿಗೆ ನೀರು ಬಿಡೋದಕ್ಕೆ ಕಾವೇರಿ ನಿರ್ವಹಣಾ ಪ್ರಾಧಿಕಾರ ಸೂಚಿಸಿರಲಿಲ್ಲ. ಆದ್ರೇ ಈಗ ಮತ್ತೆ 2.5 ಟಿಎಂಸಿ ನೀರು…
Read More »ಪವಿತ್ರಾ ಗೌಡ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮಿ ನಡುವಿನ ಕೋಲ್ಡ್ ವಾರ್ ಎಲ್ಲರಿಗೂ ಗೊತ್ತಿರುವ ವಿಚಾರವೇ. ಆ ಜಗಳ, ಕೋಪ-ತಾಪವೆಲ್ಲ ಗುಟ್ಟಾಗೇನು ಉಳಿದಿಲ್ಲ. ಇಬ್ಬರು ಸೋಷಿಯಲ್ ಮೀಡಿಯಾದಲ್ಲಿಯೇ…
Read More »ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಜಿಆರ್ ಫಾರ್ಮ್ಹೌಸ್ನಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣ ಹೊಸ ಹೊಸ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಈ ಪ್ರಕರಣದಲ್ಲಿ ಹಲವು ಸೆಲೆಬ್ರಿಟಿಗಳ ಹೆಸರು ಕೂಡ ಕೇಳಿ…
Read More »ಸೆಲೆಬ್ರಿಟಿಗಳು ಮದುವೆ ಆದ ಬಳಿಕ ಅವರ ಬಗ್ಗೆ ಒಂದಷ್ಟು ಗಾಸಿಪ್ ಹಬ್ಬುತ್ತದೆ. ಮದುವೆ ಆಗಿ ಕೆಲವು ವರ್ಷಗಳ ಕಾಲ ಅವರು ಪ್ರೆಗ್ನೆಂಟ್ ವಿಚಾರ ರಿವೀಲ್ ಮಾಡಿಲ್ಲ ಎಂದಿಟ್ಟುಕೊಳ್ಳಿ,…
Read More »ರಾಯಚೂರು: ಮನೆ ಮುಂದೆ ಆಟವಾಡುತ್ತಿದ್ದ ಬಾಲಕಿಯ ಮೇಲೆ ಬೀದಿ ನಾಯಿಯೊಂದು ದಾಳಿ (Dog Attack) ನಡೆಸಿ ಅಟ್ಟಾಡಿಸಿ ಕಿತ್ತು ತಿಂದಿತ್ತು. ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದ ನಾಲ್ಕು ವರ್ಷದ ಬಾಲಕಿ…
Read More »ಹುಬ್ಬಳ್ಳಿ :- ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು. ಹುಬ್ಬಳ್ಳಿಯಲ್ಲಿ ಎರಡು ಪ್ರತ್ಯೇಕ…
Read More »ಬೆಂಗಳೂರು: ಪ್ರೇಯಸಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೆಂಗಳೂರಿನ ಕೊಡಿಗೇ ಹಳ್ಳಿ ಮೇಲ್ಸೇತುವೆಯಲ್ಲಿ ಬೈಕ್ ಸವಾರಿ ಮಾಡಿ ಹುಚ್ಚಾಟ ಮೆರೆದಿದ್ದ ಸಿಲಂಬರಸನ್ ಎಂಬ ಯುವಕನನ್ನು ಹೆಬ್ಬಾಳ ಸಂಚಾರ ಠಾಣೆ ಪೊಲೀಸರು…
Read More »ಚೆನ್ನೈ: ಟ್ರೋಲ್ಗಳು ಮತ್ತು ಸಾಮಾಜಿಕ ನಿಂದನೆಗಳು ಸಾಮಾನ್ಯ ವ್ಯಕ್ತಿಗಳ ಬದುಕಿಗೆ ಹೇಗೆ ಮಾರಕವಾಗಿ ಪರಿಣಮಿಸುತ್ತದೆ ಎಂಬುದಕ್ಕೆ ತಮಿಳುನಾಡಿನ ದುರಂತವೊಂದು ತಾಜಾ ಉದಾಹರಣೆ. ಚೆನ್ನೈನ ನಾಲ್ಕು ಮಹಡಿಯ ಅಪಾರ್ಟ್ಮೆಂಟ್…
Read More »ಬೆಂಗಳೂರು : ತೆಲುಗಿನ ರಾಕಿಂಗ್ ಸ್ಟಾರ್ ಅಂತಾ ಕರೆಯಲ್ಪಡುವ ಮಂಚು ಮನೋಜ್ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಹುಟ್ಟುಹಬ್ಬದ ಖುಷಿಯಲ್ಲಿರುವ ಮನೋಜ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. 8 ವರ್ಷದ…
Read More »ಹಣ್ಣುಗಳ ರಾಜ ಎಂದು ಕರೆಯಲ್ಪಡುವ ಮಾವುಗಳು ಬೇಸಿಗೆ ಕಾಲದಲ್ಲಿ ಹೇರಳವಾಗಿ ಲಭ್ಯವಿರುತ್ತದೆ. ಈ ರಸಭರಿತ ಹಣ್ಣುಗಳನ್ನು ಅದರ ರುಚಿ ಮಾತ್ರವಲ್ಲದೆ ಆರೋಗ್ಯ ಪ್ರಯೋಜನಗಳಿಂದಾಗಿ ವಿಶ್ವದ ವಿವಿಧ ಭಾಗಗಳಲ್ಲಿ…
Read More »ಬೆಂಗಳೂರು : ಸ್ಯಾಂಡಲ್ವುಡ್ನ ಉದಯೋನ್ಮುಖ ನಟಿ ಆರಾಧನಾಗೆ ಇದೀಗ ಬಿಗ್ ಬ್ಲ್ಯಾಕ್ ಜುಮ್ಕಾಗಳ ಮೇಲೆ ಲವ್ ಆಗಿದೆ. ಹೌದು, ಒಂದು ಕಾಲದಲ್ಲಿ ಸ್ಯಾಂಡಲ್ವುಡ್ನ ಸೂಪರ್ ಸ್ಟಾರ್ ಆಗಿದ್ದ,…
Read More »ಮುಂಬೈ: ಸೋಮವಾರ ನಟ ಜೂನಿಯರ್ ಎನ್ಟಿಆರ್ ಅವರ 41 ನೇ ಹುಟ್ಟುಹಬ್ಬದಂದು, ಅವರು ಮತ್ತು ‘ಕೆಜಿಎಫ್’ ನಿರ್ದೇಶಕ ಪ್ರಶಾಂತ್ ನೀಲ್ ತಮ್ಮ ಮುಂದಿನ ಚಿತ್ರಕ್ಕಾಗಿ ಜೊತೆಯಾಗುತ್ತಿರುವುದನ್ನು ಅಧಿಕೃತವಾಗಿ ಘೋಷಿಸಲಾಗಿದೆ.…
Read More »ಬೆಂಗಳೂರು : ಕಾಡುವಂಥ ಪ್ರೇಮಕಥೆಗಳನ್ನು ತೆರೆಮೇಲೆ ಮೂಡಿಸಿದ ನಿರ್ದೇಶಕ ನಾಗಶೇಖರ್ ಇದೀಗ ಕನ್ನಡ ಸಿನಿರಸಿಕರಿಗಾಗಿ ಮತ್ತೊಂದು ಅದ್ಭುತ ಲವ್ ಸ್ಟೋರಿಯನ್ನು ಹೇಳಹೊರಟಿದ್ದಾರೆ. ದಶಕದ ಹಿಂದೆ ತಮ್ಮದೇ ನಿರ್ದೇಶನದಲ್ಲಿ…
Read More »ಹುಬ್ಬಳ್ಳಿ : ಹುಬ್ಬಳ್ಳಿ-ಧಾರವಾಡದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ನೂತನ ಡಿಸಿಪಿಯಾಗಿ ಕುಶಾಲ ಚೌಕ್ಷೆ ನಿಯುಕ್ತಿಗೊಂಡಿದ್ದಾರೆ. ಸದ್ಯ ಬೆಂಗಳೂರಿನ ವಿಧಿ ವಿಜ್ಞಾನ ವಿಭಾಗದ ವಿಭಾಗದ ಜಂಟಿ ನಿರ್ದೇಶಕರಾಗಿರುವ 2018ನೇ…
Read More »ಕನ್ನಡದ ‘ಹೆಡ್ಬುಷ್’ ನಟಿ ಪಾಯಲ್ ರಜಪೂತ್ ಚಿತ್ರವೊಂದರ ನಿರ್ಮಾಪಕರ ಬಗ್ಗೆ ಆರೋಪಿಸಿದ್ದಾರೆ. ಸಿನಿಮಾದಲ್ಲಿ ನಟಿಸಿದ್ದಕ್ಕಾಗಿ ಸಂಭಾವನೆ ನೀಡಿಲ್ಲ. ಆದರೂ ಸಿನಿಮಾ ಪ್ರಚಾರ ಮಾಡಿ ಎಂದು ಒತ್ತಾಯಿಸುತ್ತಿದ್ದಾರೆ ಎಂದು…
Read More »ಬೇಸಿಗೆಯಲ್ಲಿ ಹೆಚ್ಚಿನವರು ನಿಂಬೆಹಣ್ಣಿನ ಜ್ಯೂಸ್ ಕುಡಿಯಲು ಇಷ್ಟಪಡುತ್ತಾರೆ. ವಿಟಮಿನ್ ಸಿ ಹಾಗೂ ಹೆಚ್ಚಿನ ಉತ್ಕರ್ಷಣ ನಿರೋಧಕಗಳಲ್ಲಿ ಸಮೃದ್ಧವಾಗಿರುವ ನಿಂಬೆ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಹೊಟ್ಟೆಗೆ ಸಂಬಂಧಿಸಿದ…
Read More »ಲಖನೌ : ಸಾರ್ವತ್ರಿಕ ಚುನಾವಣೆಯ ಏಳೂ ಹಂತಗಳಲ್ಲಿ ಉತ್ತರ ಪ್ರದೇಶದ ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯುತ್ತಿದೆ. ಮೊದಲ ಮತ್ತು ಎರಡನೇ ಹಂತದಲ್ಲಿ ತಲಾ 8, ಮೂರನೇ 10,…
Read More »ಬೆಂಗಳೂರು : ಐಟಿ ಸಿಟಿ ಬೆಂಗಳೂರಿನಲ್ಲಿ ವಾರಾಂತ್ಯ ನಡೆದ ರೇವ್ ಪಾರ್ಟಿ ಮೇಲೆ ನಗರ ಅಪರಾಧ ದಳ ವಿಭಾಗ ಪೊಲೀಸರು ದಾಳಿ ನಡೆಸಿದ್ದಾರೆ. ಎಕ್ಟ್ರಾನಿಕ್ ಸಿಟಿ ಬಳಿಯ ಜಿ…
Read More »ಬಾಗಲಕೋಟೆ : ಆರ್ಸಿಬಿ ತಂಡದ ಅಭಿಮಾನಿಯೊಬ್ಬ ರಕ್ತದಲ್ಲಿ ಕೋಹ್ಲಿ ಚಿತ್ರ ಬಿಡಿಸಿದ್ದಾನೆ. ಬಾಗಲಕೋಟೆ ಜಿಲ್ಲೆಯ ರನ್ನಬೆಳಗಲಿಯ ಚಿತ್ರಕಲಾವಿದ ಶಿವಾನಂದ ನೀಲನ್ನವರ ರನ್ನಬೆಳಗಲಿಯ ಎಸ್ಸಿಪಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕರಾಗಿದ್ದಾರೆ.…
Read More »ಬೆಂಗಳೂರು: ಇದೇ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿರುವ ಅಭಿಷೇಕ್ ನಿರ್ದೇಶನದ ಬ್ಯಾಂಕ್ ಆಫ್ ಭಾಗ್ಯಲಕ್ಷ್ಮಿ (ಬಿಒಬಿ) ಚಿತ್ರದಲ್ಲಿ ಮೊದಲಿಗೆ ಅಜಯ್ ರಾವ್ ಅವರನ್ನು ನಾಯಕನಾಗಿ ತೋರಿಸಲಾಗಿತ್ತು.…
Read More »ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಟಾಪರ್ಗಳಿಗೆ ಬಾಬಾಸಾಹೇಬ್ ಅವರ ‘ಅನೀಹಿಲೇಷನ್ ಆಫ್ ಕಾಸ್ಟ್’ ಕೃತಿಯ ಪ್ರತಿಯನ್ನು ಉಡುಗೊರೆಯಾಗಿ ಸಿಎಂ…
Read More »ಭುವನಗಿರಿ: ಹೆಚ್ಚುತ್ತಿರುವ ತಾಪಮಾನದ ನಡುವೆ ಬೈಕ್, ಕಾರು ಮತ್ತು ಇತರ ವಾಹನಗಳಿಗೆ ಬೆಂಕಿ ಹೊತ್ತಿಕೊಂಡ ಅನೇಕ ಘಟನೆಗಳು ದೇಶದ ವಿವಿಧ ಭಾಗಗಳಿಂದ ಮುನ್ನೆಲೆಗೆ ಬಂದಿವೆ. ಇದಲ್ಲದೇ ಅತಿಯಾದ…
Read More »ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2024ರ 68ನೇ ಪಂದ್ಯದಲ್ಲಿ ಚೆನೈ ಸೂಪರ್ ಕಿಂಗ್ ವಿರುದ್ಧ 27 ರನ್ಗಳಿಂದ ಜಯಗಳಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು…
Read More »ಬೆಂಗಳೂರು: ಪ್ರಯಾಣಿಕರನ್ನು ಇನ್ನು ಮುಂದೆ ‘ಪಲ್ಲಕ್ಕಿ’ಯಲ್ಲಿ ಹೊತ್ತು ಸಾಗಿಸುವ ತಯಾರಿಯಲ್ಲಿದೆ KSRTC. ಬರೋಬ್ಬರಿ 13.5 ಮೀ ಉದ್ದದ ಹವಾ ನಿಯಂತ್ರಿತ ಸ್ಲೀಪರ್ ಬಸ್ ಪರೀಕ್ಷಿಸಿ ಫಿದಾ ಆಗಿರುವ…
Read More »ಬೆಂಗಳೂರು : ಪ್ರಿಯತಮೆಯನ್ನು ಟ್ಯಾಂಕ್ ಮೇಲೆ ಕೂರಿಸಿಕೊಂಡು ಕಿಸ್ ಮಾಡುತ್ತಲೇ ಬೈಕ್ ಓಡಿಸಿದ ಪ್ರಕರಣಗಳನ್ನು ಈ ಹಿಂದೆ ಓದಿದ್ದೀರಿ. ಇದೀಗ ಯುವಕನೊಬ್ಬ ಯುವತಿಯನ್ನು ತನ್ನ ತೊಡೆಯ ಮೇಲೆ…
Read More »ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡವು ನಿಗದಿತ 20 ಓವರ್ಗೆ 5 ವಿಕೆಟ್ ನಷ್ಟಕ್ಕೆ 218 ರನ್ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಬೃಹತ್ ಮೊತ್ತ ಬೆನ್ನಟ್ಟಿದ…
Read More »ಬೆಂಗಳೂರು : ಐಪಿಎಲ್ 2024ರ ಪ್ಲೇಆಫ್ಗಳ ನಾಲ್ಕು ತಂಡಗಳನ್ನು ನಿರ್ಧರಿಸಲಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತನ್ನ ಕೊನೆಯ ಗುಂಪಿನ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಅನ್ನು ಸೋಲಿಸುವ…
Read More »ರಾಯಚೂರು: ಐಪಿಎಲ್ ಬೆಟ್ಟಿಂಗ್ನಲ್ಲಿ ಲಕ್ಷ ಲಕ್ಷ ಕಳೆದುಕೊಂಡ ಯುವಕನೊಬ್ಬ ಲಾಡ್ಜ್ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾಯಚೂರು ಜಿಲ್ಲೆಯ ಸಿಂಧನೂರು ನಗರದಲ್ಲಿ ಘಟನೆ ನಡೆದಿದೆ. ಮಸ್ಕಿ…
Read More »ಐಪಿಎಲ್ 2024 ರ 68 ನೇ ಪಂದ್ಯದಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 27 ರನ್ಗಳಿಂದ ಮಣಿಸಿದೆ. ಈ…
Read More »ಬೆಂಗಳೂರು: ನಗರದ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳ ನಡುವೆ ನಿರ್ಣಾಯಕ ಪಂದ್ಯ ನಡೆಯುತ್ತಿದೆ. ಈ ಹೈವೋಲ್ಟೇಜ್ ಪಂದ್ಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ,…
Read More »ಬೆಂಗಳೂರು: ಇಲ್ಲಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು 2024ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 68ನೇ…
Read More »ಬೆಂಗಳೂರು: ಜೊತೆ ಜೊತೆಯಲಿ ಧಾರಾವಾಹಿಯ ಮೂಲಕ ಖ್ಯಾತಿ ಗಳಿಸಿದ ಅನಿರುದ್ಧ ಜಟ್ಕರ್ ಐದು ವರ್ಷಗಳ ವಿರಾಮದ ನಂತರ ‘Chef ಚಿದಂಬರ’ ಚಿತ್ರದ ಮೂಲಕ ಬೆಳ್ಳಿತೆರೆಗೆ ಮರಳಲು ಸಜ್ಜಾಗಿದ್ದಾರೆ.…
Read More »ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನಾದ್ಯಂತ ಮುಂಗಾರು ಪೂರ್ವ ಮಳೆ ಅರ್ಭಟಿಸುತ್ತಿದೆ. ಮತ್ತೊಂದೆಡೆ ಸಂಕ್ರಾಮಿಕ ರೋಗಗಳು ಉಲ್ಬಣಗೊಳ್ಳುತ್ತಿವೆ. ಡೆಂಗಿ / ಡೆಂಗ್ಯೂ ಹಾಗೂ ವಿಷಮ ಶೀತ ಜ್ವರ ರಣಕೇಕೆ ಹಾಕಲಾರಂಭಿಸಿದ್ದು…
Read More »ಬೆಂಗಳೂರು: ಕನ್ನಡ ಸಿನಿಮಾದಿಂದ ಬಾಲಿವುಡ್ ಚಿತ್ರರಂಗದಲ್ಲಿ ಹೆಸರು ಮಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ ಅವರು ಹೊಸದಾಗಿ ಉದ್ಘಾಟನೆಗೊಂಡ ಅಟಲ್ ಸೇತು ಸೇತುವೆಯನ್ನು ಶ್ಲಾಘಿಸಿದ್ದಾರೆ. ಇದು ಮುಂಬೈನ ಸಾರಿಗೆ…
Read More »ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ಅಡಿಷನಲ್ ಕಮಿಷನರ್ ಹುದ್ದೆ ರದ್ದು ಆಗಿದ್ಯಾಕೆ ಆಡಿಷನಲ್ ಕಮಿಷನರ್ ಬದಲಾಗಿ ಜಂಟಿ ಆಯುಕ್ತರ ಹುದ್ದೆ ರಚನೆ ಮಾಡಿ .ಇತಿಹಾಸದಲ್ಲೇ ಮೊದಲ ಬಾರಿಗೆ ಅಬಕಾರಿ ಇಲಾಖೆಯಲ್ಲಿ…
Read More »ಬೆಂಗಳೂರು: ಕಂದಾಯ ಅಧಿಕಾರಿಗಳು ಸದ್ದಿಲ್ಲದೇ ಆಸ್ತಿ ಮಾರ್ಗಸೂಚಿ ಹೆಚ್ಚುವರಿ ದರವನ್ನು ಸಂಗ್ರಹಿಸುತ್ತಿದ್ದಾರೆ. ಸರ್ಕಾರ ಅಕ್ಟೋಬರ್ 1ರಿಂದ ಶೇ.30ರಷ್ಟು ಆಸ್ತಿ ಮಾರ್ಗಸೂಚಿ ದರ ಹೆಚ್ಚಳ ಮಾಡಿದ್ದರೂ , ಸರಿಯಾಗಿ…
Read More »ಈ ಸಮಾಜ ಎಷ್ಟೇ ಮುಂದುವರೆದಿದ್ದರೂ ಮನುಷ್ಯರಾದ ನಮ್ಮಲ್ಲಿ ಮಾನವೀಯತೆ, ದಯಾ ಗುಣ ಇಲ್ಲದಿದ್ದರೆ ಎಲ್ಲವೂ ವ್ಯರ್ಥ. ನಾವು ಮಾಡುವ ಸಣ್ಣ ಸಹಾಯ ಹಾಗೂ ಮಾನವೀಯ ಕಾರ್ಯ ಇನ್ನೊಬ್ಬರ…
Read More »ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬಂದು ಸುಮಾರು ಒಂದು ತಿಂಗಳಾಗುತ್ತಾ ಬಂದಿದೆ. ಇಲ್ಲಿಯವರೆಗೂ ಪ್ರಕರಣದ ಬಗ್ಗೆ ಒಂದೇ ಒಂದು…
Read More »ಐಪಿಎಲ್ನ (IPL 2024) ರಣರೋಚಕ ಹೋರಾಟಕ್ಕೆ ವೇದಿಕೆ ಸಿದ್ಧವಾಗಿದೆ. ಇಂದು (ಮೇ 18) ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ನಿರ್ಣಾಯಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ…
Read More »ರಾಮನಗರ : ಈಜಲು ಹೋಗಿದ್ದ ಮೂವರು ಯುವಕರು ನೀರುಪಾಲಾಗಿದ್ದಾರೆ. ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ಘಟನೆ ನಡೆದಿದೆ. ಬಂಡೆಯ ಮೇಲಿನ ನೀರಿನ ಹೊಂಡದಲ್ಲಿ ಈಜಲು ಹೋದ…
Read More »ಬೆಂಗಳೂರು : ವಿಧಾನಸೌಧದಲ್ಲಿ ಒಂದಲ್ಲ ಒಂದು ರೀತಿಯಲ್ಲಿ ಭದ್ರತಾ ಲೋಪಗಳು ಆಗುತ್ತಲೇ ಇವೆ. ಇತ್ತೀಚೆಗೆ ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಲಾಗಿತ್ತು. ಅದೇ ರೀತಿಯಾಗಿ ಯಾವುದೇ ರೀತಿಯ…
Read More »ಬೆಂಗಳೂರು: ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಗ್ರೇಸ್ ಮಾರ್ಕ್ಸ್ ರದ್ದು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸಿಎಂ, ಡಿಸಿಎಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ…
Read More »ಮೊಲ್ಡೋವಾ : ನಾಲ್ಕು ದಿನಗಳ ಕಾಲ ಜೀವಂತ ಸಮಾಧಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ ಘಟನೆ ಮೊಲ್ಡೋವಾದಲ್ಲಿ ನಡೆದಿದೆ. 74 ವರ್ಷದ ಮಹಿಳೆಯ ಸಾವಿನ ಬಗ್ಗೆ ತನಿಖೆ ನಡೆಸುವಾಗ ಅಧಿಕಾರಿಗಳಿಗೆ…
Read More »ದಾವಣಗೆರೆ : ಹುಬ್ಬಳ್ಳಿಯಲ್ಲಿ ಅಂಜಲಿ ಅಂಬಿಗೇರ ಬರ್ಬರ ಹತ್ಯೆ ಪ್ರಕರಣದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ, ಆತನ ಬಂಧನವಾದ ರೀತಿ ರೋಚಕವಾಗಿದೆ.…
Read More »ಬೆಂಗಳೂರು: ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷ ಬಿಜೆಪಿ ಗುರುವಾರ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ…
Read More »ಎಲ್ಲರೂ ಇಷ್ಟಪಡುವಂತಹ ಅದರಲ್ಲೂ ಮಕ್ಕಳಿಗೆ ಅಚ್ಚುಮೆಚ್ಚಾಗಿರುವ ಗೋಬಿ ಮಂಚೂರಿ ಮತ್ತು ಕಾಟನ್ ಕ್ಯಾಂಡಿಯಲ್ಲಿ ಅತಿಯಾಗಿ ಕೃತಕ ಬಣ್ಣದ ಬಳಕೆ ಮಾಡಲಾಗುತ್ತಿದೆ ಎಂದು ಇವುಗಳ ಮೇಲೆ ರಾಜ್ಯ ಸರ್ಕಾರ…
Read More »ಬೆಂಗಳೂರು : 9ನೇ ಆವೃತ್ತಿಯ ಟಿ20 ವಿಶ್ವಕಪ್ ಮುಂದಿನ ತಿಂಗಳಿನಿಂದ ಅಂದರೆ ಜೂನ್ 2 ರಿಂದ ಆರಂಭವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕ ಜಂಟಿಯಾಗಿ ಆತಿಥ್ಯ ವಹಿಸಲಿರುವ…
Read More »ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಯುವತಿಯ ರಕ್ತ ಚೆಲ್ಲಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಮನೆಗೆ ನುಗ್ಗಿ ಯುವಕ ಬರ್ಬರವಾಗಿ…
Read More »ನವದೆಹಲಿ : ಸೋಷಿಯಲ್ ಮೀಡಿಯಾಗಳಲ್ಲಿ ನೀವು ಗಮನಿಸಿರಬಹುದು. ಷೇರು ಮಾರುಕಟ್ಟೆಯಲ್ಲಿ ಯಾವ ಷೇರಿನ ಮೇಲೆ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಅನ್ನೋ ಸಂದೇಶಗಳು ಬರುತ್ತಿರುತ್ತವೆ. ಫೇಸ್ಬುಕ್,…
Read More »ಕೋಟಾ : ಮೂರು ವರ್ಷದ ಬಾಲಕಿಯನ್ನು ಆಕೆಯ ಪೋಷಕರು ಕಾರಿನಲ್ಲೇ ಬಿಟ್ಟು ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದಾಗ ಮಗು ಉಸಿರುಗಟ್ಟಿ ಸಾವನ್ನಪ್ಪಿದ ಘಟನೆ ರಾಜಸ್ಥಾನದ ಕೋಟಾದಲ್ಲಿ ನಡೆದಿದೆ. ಪೊಲೀಸರ…
Read More »ಹಾಸನ : ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಆಲೂರು ತಾಲೂಕಿನ ತಿಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೀವನ್ (13), ಸಾತ್ವಿಕ್ (11) ವಿಶ್ವ(12),…
Read More »ನವದೆಹಲಿ : ಮಧುಮೇಹ, ಹೃದಯ ಮತ್ತು ಯಕೃತ್ತಿನ ಕಾಯಿಲೆಗಳಿಗೆ ಚಿಕಿತ್ಸೆ ನೀಡಲು ಸಾಮಾನ್ಯವಾಗಿ ಬಳಸುವ 41 ಔಷಧಿಗಳು ಮತ್ತು ಆರು ಸೂತ್ರೀಕರಣಗಳ ಬೆಲೆಯನ್ನ ಸರ್ಕಾರ ಕಡಿಮೆ ಮಾಡಿದೆ.…
Read More »ಬೆಂಗಳೂರು: ಯುವತಿ ಅನುಮಾನಾಸ್ಪದವಾಗಿ ಮನೆಯಲ್ಲೇ ಸಾವನ್ನಪ್ಪಿದ ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಭುಧ್ಯಾ(21) ಸಾವನ್ನಪ್ಪಿರುವ ಯುವತಿ. ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ…
Read More »ಬೆಂಗಳೂರು : ಮೈಸೂರಿನ ಬಾಬು ನಾಯ್ಕ್ ಅವರು ತಮ್ಮ ಮಲೈಮಹದೇಶ್ವರ ಎಂಟರ್ಪ್ರೈಸಿಸ್ ಸಂಸ್ಥೆಯಿಂದ ‘ಸ್ವಪ್ನ ಮಂಟಪ’ ಎಂಬ ಕನ್ನಡ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈ ಚಿತ್ರವು ಬರಗೂರು ರಾಮಚಂದ್ರಪ್ಪ…
Read More »ಮಲಪ್ಪುರಂ ಮೇ 16: ಕೇರಳದಲ್ಲಿ ಮತ್ತೆ ಮೆದುಳು ಸೋಂಕು ಪ್ರಕರಣದಿಂದಾಗಿ ಭೀತಿ ಆವರಿಸಿದೆ. ಮಲಪ್ಪುರಂನ ಐದು ವರ್ಷದ ಬಾಲಕಿಗೆ ಮೆದುಳು ಸೋಂಕು ಇರುವುದು ಪತ್ತೆಯಾಗಿದ್ದು, ಸುಮಾರು 14…
Read More »ಬೆಂಗಳೂರು : ವಸಿಷ್ಠ ಸಿಂಹ ನಾಯಕರಾಗಿ ಅಭಿನಯಿಸುತ್ತಿರುವ ‘ಲವ್ಲಿ’ ಚಿತ್ರದ ಕೊನೆಯ ಹಂತದ ಚಿತ್ರೀಕರಣ ಇತ್ತೀಚೆಗೆ ಲಂಡನ್ನಲ್ಲಿ ಪೂರ್ಣಗೊಂಡಿದ್ದು, ಇದರ ಎರಡನೇ ಹಾಡು ಕೂಡ ರಿಲೀಸ್ ಆಗಿದೆ.…
Read More »ಪ್ರೀತಿಯಲ್ಲಿ ಬಿದ್ದವರಿಗೆ ಜಗತ್ತಿನ ಪರಿಜ್ಞಾನವೇ ಇರುವುದಿಲ್ಲ ಅಂತಾರೆ. ಕೆಲವೊಂದು ಪ್ರೇಮಿಗಳು ಈ ಮಾತು ನಿಜ ಎಂದು ಆಗಾಗ್ಗೆ ತೋರಿಸಿಕೊಡುತ್ತಿರುತ್ತಾರೆ. ಹೌದು ಕೆಲವರು ಅಕ್ಕಪಕ್ಕ ಯಾರಿದ್ದಾರೆ ಎಂಬುದನ್ನು ಕೂಡಾ…
Read More »ಬೆಂಗ ಳೂರು : ಕಿಚ್ಚ ಸುದೀಪ್ರ ಸಿನಿಮಾ ಒಂದು ಬಿಡುಗಡೆ ಆಗಿ ಎರಡು ವರ್ಷವಾಯ್ತು. ‘ವಿಕ್ರಾಂತ್ ರೋಣ’ ಸಿನಿಮಾದ ಬಳಿಕ ಸುದೀಪ್ರ ಇನ್ಯಾವುದೇ ಸಿನಿಮಾ ಬಿಡುಗಡೆ ಆಗಿಲ್ಲ.…
Read More »ಸ್ಯಾಂಡಲ್ವುಡ್ ನಟ ರಕ್ಷಿತ್ ಶೆಟ್ಟಿ ಅಭಿನಯದ -777 ಚಾರ್ಲಿ ಸಿನಿಮಾ ಸೂಪರ್ ಹಿಟ್ ಆಗಿತ್ತು. 2022ರ ಜೂನ್ 10ರಂದು ‘777 ಚಾರ್ಲಿ’ ಸಿನಿಮಾ ರಿಲೀಸ್ ಆಗಿ ಪರ…
Read More »





















































































































































