freedomtvlive

ರಾಜ್ಯ

ಬಿಜೆಪಿ ಅಭ್ಯರ್ಥಿ ಬಾಲರಾಜ್​ಗೆ ಅಭಿಮಾನಿಗಳ ಮಹಾಪೂರ

ಮೈಸೂರು : ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಇತಿಹಾಸ ಪ್ರಸಿದ್ಧ ಗುಂಜಾ ನರಸಿಂಹಸ್ವಾಮಿ ರಥೋತ್ಸವ ಪ್ರತಿವರ್ಷದಂತೆ ಈ ಬಾರಿಯೂ ಅದ್ದೂರಿಯಾಗಿ ನೆರವೇರಿತು. ಈ ಬಾರಿ ಚಾಮರಾಜನಗರ ಲೋಕಸಭಾ ಕ್ಷೇತ್ರದ…

Read More »
ರಾಜಕೀಯ

ಹರಿ ಹರ ಬ್ರಹ್ಮ ಬಂದರೂ ನಾನು ಚುನಾವಣೆ ಸ್ಪರ್ಧಿಸುವುದು ನಿಶ್ಚಿತ : ಕೆಎಸ್ ಈಶ್ವರಪ್ಪ

ಶಿವಮೊಗ್ಗ : ಪುತ್ರ ಕಾಂತೇಶ್​ಗೆ ಹಾವೇರಿ ಲೋಕಸಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ್ದಕ್ಕೆ ಕೋಪಕೊಂಡಿರುವ ಕೆಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಖಚಿತವಾಗಿದೆ. ಅಲ್ಲದೇ ನಾಮಪತ್ರ ಸಲ್ಲಿಕೆಗೆ…

Read More »
ರಾಜ್ಯ

ದಾಖಲೆ ಇಲ್ಲದ ಹಣ ವಶಕ್ಕೆ ಪಡೆದ ಹಾಸನ ಪೋಲಿಸರು

ಹಾಸನ : ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂಬಂಧ ಹಾಸನ ಜಿಲ್ಲೆ, ಅರಸೀಕೆರೆ ತಾಲ್ಲೂಕಿನ, ಮೈಲನಹಳ್ಳಿ ಚೆಕ್ ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು‌ ನಾಲ್ಕು ವಾಹನಗಳಲ್ಲಿ ದಾಖಲೆಯಿಲ್ಲದೆ ಸಾಗಿಸುತ್ತಿದ್ದ 3,08,000…

Read More »
ರಾಜಕೀಯ

ಬಿಜೆಪಿ ನಾಯಕರ ವಿರುದ್ಧ ಶಿವರಾಜ ತಂಗಡಗಿ ವಾಗ್ದಾಳಿ

ಬೆಂಗಳೂರು : ನರೇಗಾದಡಿ ಉದ್ಯೋಗ ವಿಸ್ತರಿಸಿಲ್ಲ, ಮಳೆ ಬಂದು ಉತ್ತರಕರ್ನಾಟಕ ನೀರಿನಲ್ಲಿ ಮುಳುಗಿತ್ತು, ಆಗ ಜನರ ಸಂಕಷ್ಟ ಆಲಿಸೋಕೆ ಮೋದಿಯವರು ಬರಲಿಲ್ಲ. ಈಗ ಬಂದು ಬಿಟ್ರೆ ಜನ…

Read More »
ರಾಜಕೀಯ

ಸ್ಟಾರ್ ಚಂದ್ರು ಕಾಂಗ್ರೆಸ್ ಪಕ್ಷದ ಸಭೆಗೆ ಚಲುವರಾಯಸ್ವಾಮಿ, ರವಿ ಗಾಣಿಗ ಸಾಥ್

ಮದ್ದೂರಿನ ಸೋಮನಹಳ್ಳಿಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾದ ಸ್ಟಾರ್ ಚಂದ್ರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ ನಡೆಸುತ್ತಿದ್ದಾರೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಹಾಗೂ ಮಂಡ್ಯ…

Read More »
ಸುದ್ದಿ

ಸೂಕ್ತ ದಾಖಲೆ ಇಲ್ಲದ 4,97,600 ರೂ ವಶ !

ಧಾರವಾಡ : ಸೂಕ್ತ ದಾಖಲೆ ಇಲ್ಲದ 4,97,600 ರೂ ವಶಕ್ಕೆ ಪಡೆದಿರುವಂತಹ ಘಟನೆ ಧಾರವಾಡ ತೇಗೂರ ಚೆಕ್ ಪೋಸ್ಟ ಬಳಿ ನಡೆದಿದೆ. ನಿಪ್ಪಾಣಿಯಿಂದ ಬದ್ರಾವತಿಗೆ ಹೋಗುತ್ತಿರುವ ಕೆಎಸ್ಆರ್​ಟಿಸಿ…

Read More »
ರಾಜ್ಯ

ಐದು ಲಕ್ಷ ದಾಖಲೆ ರಹಿತ ಹಣ ಪೋಲಿಸರ ವಶಕ್ಕೆ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣೆ ಹಿನ್ನೆಲೆ ಚಿಕ್ಕಬಳ್ಳಾಪುರದ ಸುಲ್ತಾನ್ ಪೇಟೆ ಬಳಿ ಇರುವ ಚೆಕ್ ಪೋಸ್ಟ್ ನಲ್ಲಿ ಪೋಲಿಸರು ಭರ್ಜರಿ ಭೇಟೆಯಾಡಿದ್ದಾರೆ. ದೊಡ್ಡಬಳ್ಳಾಪುರದಿಂದ ಚಿಕ್ಕಬಳ್ಳಾಪುರ ಕಡೆ ಬರುತ್ತಿದ್ದ ಕಾರಿನಲ್ಲಿ…

Read More »
ರಾಜಕೀಯ

ಧರ್ಮ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮಂಗಳೂರು : “ಈ ಬಾರಿಯ ಧರ್ಮ ಯುದ್ಧ ಆರಂಭಿಸುವ ಮುನ್ನ ಧರ್ಮಸ್ಥಳದ ಮಂಜುನಾಥನ ಹಾಗೂ ಅಣ್ಣಪ್ಪ ಸ್ವಾಮಿ ದರ್ಶನ ಪಡೆದು ಆಶೀರ್ವಾದ ಪಡೆಯುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.…

Read More »
ರಾಜಕೀಯ

ಸಚಿವ ಶಿವರಾಜ್ ತಂಗಡಗಿ ನಿವಾಸಕ್ಕೆ ಬಿಜೆಪಿ ಕಾರ್ಯಕರ್ತರಿಂದ ಮುತ್ತಿಗೆ..!

ಕೊಪ್ಪಳ: ಮೋದಿ ಮೋದಿ ಎನ್ನುವವರಿಗೆ ಕಪಾಳಕ್ಕೆ ಹೊಡಿಯಿರಿ ಎನ್ನುವ ಸಚಿವ ತಂಗಡಗಿಯ ಪ್ರಚೋದನಾಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ…

Read More »
ಸುದ್ದಿ

ದಾಖಲೆ ಇಲ್ಲದ 300 ಸೀರೆಗಳನ್ನು ವಶಕ್ಕೆ ಪಡೆದ ಪೋಲಿಸರು

ಧಾರವಾಡ : ಸರಿಯಾದ ದಾಖಲೆ ಇಲ್ಲದ 300 ಸೀರೆಗಳನ್ನು ಪೋಲಿಸರು ವಶಕ್ಕೆ ಪಡೆದಿರುವಂತಹ ಘಟನೆ ಧಾರವಾಡ ಜಿಲ್ಲೆಯ ತೇಗೂರು ಚೆಕ್ ಪೋಸ್ಟ್ ಬಳಿ ನಡೆದಿದೆ. ಲೋಕಸಭಾ ಚುನಾವಣೆಯ…

Read More »
ರಾಜಕೀಯ

ಸಚಿವ ಶಿವರಾಜ ತಂಗಡಗಿ ವಿರುದ್ಧ ದೂರು ದಾಖಲು

ಕೊಪ್ಪಳ : ಮೋದಿ ಮೋದಿ ಎನ್ನುವವರಿಗೆ ಕಪಾಳಕ ಹೊಡೆಯಿರಿ ಎಂಬ ಸಚಿವ ಶಿವರಾಜ ತಂಗಡಗಿ ಅವರ ಪ್ರಚೋದನಕಾರಿ ಹೇಳಿಕೆ ಹಿನ್ನಲೆಯಲ್ಲಿ ತಂಗಡಗಿ ವಿರುದ್ಧ ಗಂಗಾವತಿ ತಾಲೂಕಿನ ಪರಿಶಿಷ್ಟ…

Read More »
ಸುದ್ದಿ

ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರಿದ ಕಲಬುರಗಿಯ ಜಿಲ್ಲಾಧಿಕಾರಿ

ಕಲಬುರಗಿ : ಹೋಳಿ ಅಂದ್ರೆ ಬಣ್ಣಗಳ ಹಬ್ಬ. ಕಲಬುರಗಿಯ ಜಿಲ್ಲಾಧಿಕಾರಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರಿದ್ದಾರೆ. ರಾಜ್ಯದ ಎಲ್ಲಾ ಕಡೆಯು ಕೂಡ ಕಾಮನ ಬಿಲ್ಲಿನ ರಂಗಿನಂತೆ ಹೋಳಿ ಹಬ್ಬ…

Read More »
ರಾಜಕೀಯ

ತಂಗಡಗಿ ಹೇಳಿಕೆಗೆ ಖಡಕ್ ಕೌಂಟರ್ ಕೊಟ್ಟ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ಮೋದಿ ಮೋದಿ ಎಂದು ಹೇಳುವ ವಿದ್ಯಾರ್ಥಿಗಳ ಕಪ್ಪಾಳಕ್ಕೆ ಹೊಡೆಯಿರಿ ಎಂಬ ವಿವಾದಾತ್ಮಕ ಹೇಳಿಕೆ ನೀಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ…

Read More »
ರಾಜಕೀಯ

ರೆಸಾರ್ಟ್​ನಲ್ಲಿ ಸಿಎಂ ಸಿದ್ದು ಮಾಸ್ಟರ್ ಪ್ಲಾನ್ ; BSY ಆಪ್ತರೇ ಟಾರ್ಗೆಟ್

ಮೈಸೂರು: ಮೈಸೂರು ಕೊಡಗು ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ಅವರನ್ನುಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸಲೇಬೇಕು ಎಂದು ಪಣ ತೊಟ್ಟಿರುವ ಸಿಎಂ ಸಿದ್ದರಾಮಯ್ಯ ಮೂರು ದಿನಗಳ ಮೈಸೂರು ಪ್ರವಾಸದಲ್ಲಿದ್ದಾರೆ.…

Read More »
ರಾಜಕೀಯ

ತಂಗಡಗಿ ಕಿಡಿಗೇಡಿ ಹೇಳಿಕೆಗೆ ವ್ಯಾಪಕ ಆಕ್ರೋಶ ; ತಂಗಡಗಿ ಕಪಾಳಕ್ಕೆ ಚಟೀರ್​ ಪಟೀರ್​!

ಕೊಪ್ಪಳ : ‘ಮೋದಿ ಮೋದಿ ಎಂದ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ’ ಎಂದ ಸಚಿವ ತಂಗಡಗಿಯ ವಿವಾದಾತ್ಮಕ ಹೇಳಿಕೆ ಹಿನ್ನೆಲೆ, ಮಾಜಿ ಶಾಸಕ ಬಸವರಾಜ್ ದಡೆಸೂಗುರು ಸಚಿವ ತಂಗಡಗಿ…

Read More »
ಮನರಂಜನೆ

ಹಂಪಿಯಲ್ಲಿ ಹುಚ್ಚೆದ್ದು ಕುಣಿದ ವಿದೇಶಿ ಯುವತಿಯರು

ವಿಜಯನಗರ : ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಹೊಂದಿರುವ ಹಂಪಿಯ ಶ್ರೀ ವಿರೂಪಾಕ್ಷ ದೇವಾಲಯದ ಎದುರು ಕಾಮದಹನ ಮಾಡಿ ಹೋಳಿ ಸಂಭ್ರಮಾಚರಣೆ ಮಾಡಲಾಯಿತು. ಬಣ್ಣದ ಹಬ್ಬದಲ್ಲಿ ಚಿಕ್ಕ…

Read More »
ಕ್ರೈಂ ಸ್ಟೋರಿ

ಪೊಲೀಸರ ಭರ್ಜರಿ ಕಾರ್ಯಾಚರಣೆ : ಬೈಕ್ ಕಳ್ಳರ ಬಂಧನ

ಕಲಬುರಗಿ : ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದಾಗಿ ಕಲಬುರಗಿಯಲ್ಲಿ ಬೈಕ್ ಕಳ್ಳರ ಬಂಧನವಾಗಿದೆ. ರೋಜಾ ಪೊಲೀಸ್ ಠಾಣೆಯ ಸರ್ಕಲ್ ಅನೀಸ್ ಮುಜಾವರ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ಮಾಡಿ ಕಳ್ಳರಿಂದ…

Read More »
ರಾಜಕೀಯ

ಬಿಜೆಪಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಮಂಜುಳಾ ಕಾರಿಗೆ, ಮಹಿಳೆಯೇ ಸಾರಥಿ

ಬೆಂಗಳೂರು :ಕರ್ನಾಟಕ ಬಿಜೆಪಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸಿ. ಮಂಜುಳಾ ಅವರ ಕಾರಿನ ಚಾಲಕರು ಕೂಡ ಮಹಿಳೆಯೇ ಆಗಿದ್ದಾರೆ. ಸಾಮಾನ್ಯವಾಗಿ ಮಹಿಳೆಯರಿಗೆ ಇರಲಿ, ಪುರುಷರೆ ಆಗಿರಲಿ, ಅವರ…

Read More »
ಸಿನಿಮಾ

ಕಡಲ ತೀರದಲ್ಲಿ ರಾಧಿಕಾ ಕುಮಾರಸ್ವಾಮಿ ಹೋಳಿ ಸೆಲೆಬ್ರೇಷನ್​

ಬೆಂಗಳೂರು : ನಟಿ ರಾಧಿಕಾ ಕುಮಾರಸ್ವಾಮಿ ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಟಚ್ ನಲ್ಲಿದ್ದು, ಹೋಳಿ ಸೆಲೆಬ್ರೇಟ್ ಮಾಡಿದ ವಿಡಿಯೋವನ್ನು ಶೇರ್ ಮಾಡಿದ್ದಾರೆ. ರಾಧಿಕಾ ಶೇರ್…

Read More »
ಕ್ರಿಕೆಟ್

ಪಂದ್ಯದ ವೇಳೆ ನುಗ್ಗಿ ಕೊಹ್ಲಿ ಕಾಲು ಹಿಡಿದ RCB ಅಭಿಮಾನಿ!

ಬೆಂಗಳೂರು : ಆರ್‌ಸಿಬಿ ಅಭಿಮಾನಿಯೊಬ್ಬ ಐಪಿಎಲ್ ಪಂದ್ಯದ ವೇಳೆ ನುಗ್ಗಿ ಕೊಹ್ಲಿ ಕಾಲು ಹಿಡಿದ ಘಟನೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದೆ. ರೈಲಿನಲ್ಲಿ ರಾಯಚೂರಿನಿಂದ ಬಂದಿದ್ದ 17 ವರ್ಷದ…

Read More »
ರಾಜಕೀಯ

ಸುಧಾಕರ್ ವಿರುದ್ಧ ಪ್ರದೀಪ್ ಈಶ್ವರ್ ನಿಗಿ ನಿಗಿ

ಚಿಕ್ಕಬಳ್ಳಾಪುರ : ಶಾಸಕ ಪ್ರದೀಪ್ ಈಶ್ವರ್ ಸುಧಾಕರ್ ವಿರುದ್ಧ ಸಿಡಿಮಿಡಿಗೊಂಡಿದ್ದಾರೆ. ‘ಅವನ್ಯಾರು’ ಎಂದು ಏಕ ವಚನದಲ್ಲೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾಂಗ್ರೆಸ್ ಶಾಸಕ ಪ್ರದೀಪ್​ ಈಶ್ವರ್…

Read More »
ಸಿನಿಮಾ

ಕಿರುತೆರೆಗೆ ಕಾಲಿಟ್ಟ ‘ಬೆಳ್ಳುಳ್ಳಿ ಕಬಾಬ್​’ ಚಂದ್ರು

ಬೆಂಗಳೂರು : ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ‘ಒನ್ಸ್‌ ಮೋ‌ರ್ ಒನ್ಸ್ ಮೋರ್’, ಬೆಳ್ಳುಳ್ಳಿ ಕಬಾಬ್ ‘ಸ್ವಲ್ಪ ರುಬ್ಬಿಕೊಡಪ್ಪ ರಾಹುಲಾ’ ಡೈಲಾಗ್‌ಗಳು ಸಖತ್ ಫೇಮಸ್ ಆಗಿತ್ತು. ಇದೀಗ ಚಂದ್ರು…

Read More »
Freedom TV

ಬೆಂಗಳೂರಿನ ಜಕ್ಕಸಂದ್ರದಲ್ಲಿ ಅಗ್ನಿಅವಘಡ !

ಬೆಂಗಳೂರು : ಸ್ಕೈವಾಕ್ ಬಳಿ ಕಸಕ್ಕೆ ಹಾಕಿದ್ದ ಬೆಂಕಿ ಜ್ವಾಲೆ ಹೊತ್ತಿಕೊಂಡು ಅಗ್ನಿ ಅವಘಡ ಸಂಭವಿಸಿರುವಂತಹ ಘಟನೆ ಬೆಂಗಳೂರಿನ ಜಕ್ಕಸಂಧ್ರದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಒಂದು ಅಗ್ನಿಶಾಮಕ…

Read More »
ಸುದ್ದಿ

ಲಂಡನ್​ನಲ್ಲಿ ಮೃತಪಟ್ಟ ಭಾರತೀಯ PHD ವಿದ್ಯಾರ್ಥಿನಿ

ಲಂಡನ್‌: ಲಂಡನ್‌ನಲ್ಲಿ ಪಿಎಚ್.ಡಿ ವ್ಯಾಸಂಗ ಮಾಡುತ್ತಿರುವ ನೀತಿ ಆಯೋಗದ ಮಾಜಿ ಉದ್ಯೋಗಿ ಅಪಘಾತದಲ್ಲಿ ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ. ಭಾರತೀಯ ವಿದ್ಯಾರ್ಥಿನಿ ಚೀಸ್ತಾ ಕೊಚಾರ್ (33) ಕಳೆದ…

Read More »
ಸಿನಿಮಾ

ಸದ್ದಿಲ್ಲದೆ ಮದುವೆಯಾದ ನಟಿ ತಾಪ್ಸಿ ಪನ್ನು

ಬೆಂಗಳೂರು : ನಟಿ ತಾಪ್ಸಿ ಪನ್ನು ಸದ್ದಿಲ್ಲದೇ ಸೀಕ್ರೆಟ್ ಆಗಿ ಬಹುಕಾಲದ ಗೆಳೆಯನ ಜೊತೆ ನಟಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ. ನಟಿಯ ಮದುವೆಯ ಬಗ್ಗೆ ಸುದ್ದಿ ವೈರಲ್…

Read More »
ಸುದ್ದಿ

ಉಗ್ರರಿಂದ ಕೇಜ್ರಿವಾಲ್​ಗೆ 133 ಕೋಟಿ ರೂ. ಸಂದಾಯ : ಖಲಿಸ್ತಾನಿ ಉಗ್ರ ಪೆನ್ನುನ್​ ಗಂಭೀರ ಆರೋಪ

ನವದೆಹಲಿ: ಅಬಕಾರಿ ನೀತಿ ಜಾರಿ ಹಗರಣದಲ್ಲಿ ಜೈಲುಪಾಲಾಗಿರುವ ದೆಹಲಿ ಸಿಎಂ ಅರವಿಂದ ಕೇಜ್ರವಾಲ್‌ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಖಲಿಸ್ತಾನಿ ಸಂಘಟನೆಗಳಿಂದ ಆಮ್ ಆದ್ಮ ಪಕ್ಷಕ್ಕೆ ಸುಮಾರು 133…

Read More »
ರಾಜಕೀಯ

ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದ : ರಕ್ಷಾ ರಾಮಯ್ಯ

ದೇವನಹಳ್ಳಿ: ಇನ್ನೂ ಕಂಗಟಾಗೇ ಉಳಿದಿರುವ ಚಿಕ್ಕಬಳ್ಳಾಪುರ ಲೋಕಸಭಾ ಟಿಕೆಟ್ ವಿಚಾರವಾಗಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ರಕ್ಷಾ ರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಕರ್ನಾಟಕದಲ್ಲಿ ನಾಲ್ಕು ಕ್ಷೇತ್ರಗಳು ಮಾತ್ರ ಅಘೋಷಿತವಾಗಿದ್ದವು, ಅದರಲ್ಲಿ…

Read More »
ರಾಜ್ಯ

ಹೋಳಿ ಹಬ್ಬಕ್ಕೂ ತಟ್ಟಿದ ಬರಗಾಲದ ಛಾಯೆ

ಚಿಕ್ಕೋಡಿ : ಇಂದು ಎಲ್ಲೆಡೆ ಬಣ್ಣದ ಹಬ್ಬದ ಸಂಭ್ರಮ ಮನೆಮಾಡಿತ್ತು. ಆದ್ರೆ ಚಿಕ್ಕೋಡಿ ತಾಲೂಕಿನ ಪುರಸಭೆ ಪಟ್ಟಣದ ಜನತೆಗೆ ಶಾಕ್​ ನೀಡಲಾಗಿದೆ. ಹೋಳಿ ಹಬ್ಬದಂದು ಅನಾವಶ್ಯಕವಾಗಿ ನೀರು…

Read More »
Freedom TV

Smobility ನೂತನ “ಎಲೆಕ್ಟ್ರಿಕಲ್​ ​ಸ್ಕೂಟರ್”​ ಬಿಡುಗಡೆ

ಬೆಂಗಳೂರಿನ ಖಾಸಗಿ ಹೊಟೇಲ್ ನಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ಪಾದಿಸುವ  ಪ್ರತಿಷ್ಟಿತ Smobility ಕಂಪನಿ ತನ್ನ ನೂತನ ಶ್ರೇಣಿಯ EV ಬೈಕ್ ಗಳನ್ನು ಬಿಡುಗಡೆ ಮಾಡಿದೆ. ಗ್ರಾಮೀಣ ಭಾಗದ…

Read More »
ರಾಜ್ಯ

ಕೊಪ್ಪಳದಲ್ಲಿ ಶ್ರೀ ಮುರಡಬಸವೇಶ್ವರ ಮಹಾ ರಥೋತ್ಸವ

ಕೊಪ್ಪಳ : ಐತಿಹಾಸಿಕ ಶ್ರೀ ಮುರಡಬಸವೇಶ್ವರ ಮಹಾ ರಥೋತ್ಸವ ಇಂದು ಕೊಪ್ಪಳದ ಕಾರಟಗಿ ತಾಲೂಕಿನ ಯರಡೋಣ ಗ್ರಾಮದಲ್ಲಿ ಅದ್ದೂರಿ ರಥೋತ್ಸವ ನೆರವೇರಿತು. ಸಾವಿರಾರು ಭಕ್ತುರ ಸಮ್ಮುಖದಲ್ಲಿ ಡೊಳ್ಳು,…

Read More »
ರಾಜಕೀಯ

ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೊಪ್ಪಳ ಲೋಕಸಭಾ ಕ್ಷೇತ್ರದ ಕಾರ್ಯಕರ್ತರ ಭಾವನೆಯನ್ನು ಪಕ್ಷದ ಹೈಕಮಾಂಡ್ ಗೆ ತಿಳಿಸುವ ಕೆಲಸವನ್ನು ಮಾಡುವುದಾಗಿ ರಾಜ್ಯ ನಾಯಕರು ಹೇಳಿದ್ದಾರೆ. ಹೈಕಮಾಂಡ್ ನಾಯಕರು ಏನು ತೀರ್ಮಾನ ತೆಗೆದುಕೊಳ್ಳುತ್ತಾರೊ…

Read More »
ಸಿನಿಮಾ

ಮತ್ತೆ ಒಂದಾಯ್ತು ರಂಗಸ್ಥಳಂ ಜೋಡಿ..ರಾಮ್-ಸುಕುಮಾರ್ ಮತ್ತೊಂದು ಸಿನಿಮಾ

ಗ್ಲೋಬಲ್ ಸ್ಟಾರ್ ರಾಮ್ ಚರಣ್ ಹೋಳಿ ಹಬ್ಬದ ಸಂಭ್ರಮದಲ್ಲಿ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಗೇಮ್ ಚೇಂಜರ್ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಮೆಗಾ ಪ್ರಿನ್ಸ್ ರಾಮ್,…

Read More »
ರಾಜ್ಯ

ರಂಗೇರಿದ ಹೋಳಿ ಹಬ್ಬದ ಸಂಭ್ರಮ: ಬಣ್ಣದೋಕುಳಿಯಲ್ಲಿ ಮಿಂದೆದ್ದ ಕುಂದಾನಗರಿ ಜನತೆ

ಬೆಳಗಾವಿ : ಇಂದು ಹೋಳಿ ಹಬ್ಬದ ಹಿನ್ನಲೆ ಎಲ್ಲೆಡೆ ಬಣ್ಣದ ಓಕುಳಿಯ ಸಂಭ್ರಮ ಮನೆಮಾಡಿತ್ತು. ಇನ್ನು ಬೆಳಗಾವಿಯಲ್ಲಿ ಬಣ್ಣದ ಓಕುಳಿಗೆ ಅದ್ದೂರಿ ಚಾಲನೆ ನೀಡಲಾಯಿತು. ಬೆಳಗಾವಿಯ ವ್ಯಾಕ್ಷಿನ್…

Read More »
ರಾಜಕೀಯ

ಈ ಬಾರಿ ನಾವು ಗೆದ್ದೇ ಗೆಲ್ಲುತ್ತೇವೆ – ಬಿ. ಎನ್.​ ಚಂದ್ರಪ್ಪ

ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಿ ಎನ್ ಚಂದ್ರಪ್ಪ ಘೋಷಣೆಯಾಗಿದ್ದು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಬಿ ಎನ್ ಚಂದ್ರಪ್ಪ ಭೇಟಿ ನೀಡಿದ್ದಾರೆ. ಕಚೇರಿ…

Read More »
ರಾಜಕೀಯ

ಗಾಯ‌ನದ ಮೂಲಕ ಎಸ್.ಬಾಲರಾಜ್ ‌ಮತ ಬೇಟೆ

ಚಾಮರಾಜನಗರ : ಗಡಿಜಿಲ್ಲೆ ಚಾಮರಾಜನಗರ ಎಸ್.ಸಿ ಮೀಸಲು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಬಾಲರಾಜ್ ಮಲೆ ಮಹದೇಶ್ವರರ ಗಾಯನದ ಮೂಲಕ ಮತಬೇಟೆಯಲ್ಲಿ ತೊಡಗಿದ್ದಾರೆ. ಮೂಲತಃ ಹಾಡುಗಾರರಾದ ಬಾಲರಾಜ್ ತಾವೇ…

Read More »
ರಾಜ್ಯ

ಕಾಪಿ ಒಡೆಯುವುದು ಮಹಾ ಅಪರಾಧವೇ? ; ಎನ್ ಮಹೇಶ್

ಚಾಮರಾಜನಗರ: ಕಾಪಿ ಒಡೆಯುವುದು ಮಹಾ ಅಪರಾಧವೇ? ಎಂದು ಮಾಜಿ ಶಿಕ್ಷಣ ಸಚಿವ ಎನ್ ಮಹೇಶ್ ಪ್ರಶ್ನೆ ಮಾಡಿದ್ದಾರೆ. ಗುಂಡ್ಲುಪೇಟೆ ಪಟ್ಟಣದಲ್ಲಿ ಮಾತನಾಡಿದ ಅವರು, SSLC ಪರೀಕ್ಷೆ ಆರಂಭವಾಗಿದೆ,‌…

Read More »
ರಾಜ್ಯ

ಕರಿಮಣಿ ಸಾಂಗ್​ಗೆ ಕುಣಿದು ಕುಪ್ಪಳಿಸಿದ ಯುವಕ ಯುವತಿಯರು

ಬಾಗಲಕೋಟೆ : ಇಂದಿನಿಂದ ಮೂರು ದಿನಗಳವರೆಗೆ ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ರಂಗಿನ ಆಟ ಆರಂಭವಾಗಿರುವ ಮೊದಲನೇ ದಿನದ ರಂಗಿನಾಟದಲ್ಲಿ ಕರಿಮಣಿ ಮಾಲೀಕ ಸಾಂಗ್​ಗೆ ಕುಣಿದು ಕುಪ್ಪಳಿಸಿದ ಯುವಕ…

Read More »
ರಾಜ್ಯ

ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ದೇವೇಗೌಡರಿಗೆ ಧನ್ಯವಾದಗಳು: ರಮೇಶ್ ಬಾಬು

ಬೆಂಗಳೂರು: “ಮೇಕೆದಾಟು ಯೋಜನೆಗೆ ಬೆಂಬಲ ನೀಡಿರುವ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರಿಗೆ   ಕೆಪಿಸಿಸಿ ಮಾಧ್ಯಮ ವಿಭಾಗದ ಉಪಾಧ್ಯಕ್ಷರಾದ ರಮೇಶ್ ಬಾಬು ಧನ್ಯವಾದ ತಿಳಿಸಿದರು. ಈ ಯೋಜನೆಗೆ…

Read More »
ರಾಜಕೀಯ

ಬಿಜೆಪಿಗೆ ಹೋದವರು ವಾಷಿಂಗ್ ಪೌಡರ್ ನಿರ್ಮಾ ಆಗ್ತಾರೆ : ಲಾಡ್ ವ್ಯಂಗ್ಯ

ಹುಬ್ಬಳ್ಳಿ: ಯಾರೇ ಯಾವುದೇ ಪಕ್ಷವನ್ನು ತೊರೆದು ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ, ಅವರು ವಾಷಿಂಗ್ ಪೌಡರ್ ನಿರ್ಮಾ ಆಗಲಿದ್ದಾರೆ. ಶಾಸಕ ಗಾಲಿ‌ ಜನಾರ್ದನ ರೆಡ್ಡಿ ಬಿಜೆಪಿ‌ ಸೇರ್ಪಡೆಗೆ ಸಚಿವ…

Read More »
Freedom TV

ಜೈಲು ಪಾಲಾದ ಸೋನು…!

ಬೆಂಗಳೂರು : ಸೋನು ಶ್ರೀನಿವಾಸ್ ಗೌಡ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ ನಾಲ್ಕು ದಿನ ಪೊಲೀಸ್​ ಕಸ್ಟಡಿಗೆ ನೀಡಿತ್ತು. ಸೋನು ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಿದ್ದು, ಇಂದು ಮತ್ತೆ…

Read More »
ರಾಜಕೀಯ

ಸಮಾನ ಮನಸ್ಕರ ಸಭೆ ನಂತರ ತೀರ್ಮಾನ : ಬಿ.ವಿ ನಾಯಕ್

ರಾಯಚೂರು: ಬಿಜೆಪಿಯಿಂದ ಮಾಜಿ ಸಂಸದ ಬಿ.ವಿ ನಾಯಕ್ ಗೆ ಟಿಕೆಟ್ ಕೈ ತಪ್ಪಿದ ವಿಚಾರವಾಗಿ ರಾಯಚೂರಲ್ಲಿ ಮಾಜಿ ಸಂಸದ ಬಿ.ವಿ ನಾಯಕ್ ಪ್ರತಿಕ್ರಿಯೆ ನೀಡಿದ್ದಾರೆ, ನಾನು ವೈಯಕ್ತಿಕ ಆವೇಷದಿಂದ…

Read More »
ರಾಜಕೀಯ

ಜನಾರ್ದನ ರೆಡ್ಡಿ ಬಿಜೆಪಿಗೆ ಆಗಮನ ದೊಡ್ಡ ಶಕ್ತಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಮಾಜಿ ಸಚಿವ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ ಬಿಜೆಪಿಗೆ ಮರಳಿ ಬಂದಿರುವುದು ಪಕ್ಷಕ್ಕೆ ದೊಡ್ಡ ಶಕ್ತಿ ಬಂದಂತಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

Read More »
ಸಿನಿಮಾ

ಜೀನಿ’ ಫಸ್ಟ್ ಲುಕ್ ರಿಲೀಸ್…

ತಮಿಳು ನಟ ಜಯಂ ರವಿ ನಟನೆಯ ‘ಜೀನಿ’ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಹೊಸ ಅವತಾರದಲ್ಲಿ ಜಯಂ ರವಿ ಕಂಡುಬಂದಿದ್ದಾರೆ. ಸೈರನ್ ಸಿನಿಮಾ ಸೂಪರ್ ಹಿಟ್ ಬಳಿಕ ತಮಿಳು…

Read More »
ರಾಜಕೀಯ

ಅಭ್ಯರ್ಥಿ ಬದಲಿಸದಿದ್ದರೆ ಮುಂದಿನ ನಡೆ ತೀರ್ಮಾನ : ಡಾ. ಬಿ. ತಿಪ್ಪೇಸ್ವಾಮಿ

ಚಿತ್ರದುರ್ಗ : ರಾಜ್ಯದಲ್ಲಿ ಚುನಾವಣಾ ಅಖಾಡ ರಂಗೇರಿದೆ. ಚಿತ್ರದುರ್ಗದ ಲೋಕಸಭಾ ಟಿಕೆಟ್​​​ ಮಾಜಿ ಸಂಸದ ಬಿ.ಎನ್​ ಚಂದ್ರಪ್ಪಗೆ ನೀಡಿದ್ದಕ್ಕೆ ಸ್ಥಳೀಯ ಆಕಾಂಕ್ಷಿಗಳಿಗೆ ಈ ಬಾರಿ ಟಿಕೆಟ್​ ನೀಡುವಂತೆ…

Read More »
ರಾಜಕೀಯ

ಕೊನೆಗೂ ದಳಪತಿಗಳ ಪಾಲಾಯ್ತ ಮಂಡ್ಯ ಲೋಕಸಭಾ ಕ್ಷೇತ್ರ ??

ಬೆಂಗಳೂರು : ಕೊನೆಗೂ ದಳಪತಿಗಳ ಪಾಲಾಯ್ತು ಮಂಡ್ಯ ಲೋಕಸಭಾ ಕ್ಷೇತ್ರ ?? ಮಂಡ್ಯ ಲೋಕಸಭಾ ಕ್ಷೇತ್ರದಿಂದ ದೇವೇಗೌಡರ ಕುಟುಂಬದವರೇ ಅಭ್ಯರ್ಥಿ?? ಮಂಡ್ಯ ಕ್ಷೇತ್ರದಿಂದ ಕಾರ್ಯಕರ್ತರು ಸ್ಪರ್ಧೆ ಮಾಡುತ್ತಾರೆ…

Read More »
ಸುದ್ದಿ

ಹೃದಯವಂತ ಕನ್ನಡಿಗರ ಬಳಗದಿಂದ ಪಕ್ಷಿ , ಪ್ರಾಣಿಗಳಿಗೆ ನೀರು, ಆಹಾರ ಪೂರೈಕೆ

ಬೇಸಿಗೆಕಾಲ ಆರಂಭವಾದದ್ದರಿಂದ ಬಿಸಿಲು ಜಾಸ್ತಿ ಉರಿಯುತ್ತಿರುವ ಈ ಸಂದರ್ಭದಲ್ಲಿ ನಮ್ಮ ಮೈಸೂರು ಹೃದಯವಂತ ಕನ್ನಡಿಗರ ಬಳಗದಿಂದ ಪಕ್ಷಿಗಳಿಗೆ ಹಾಗೂ ಪ್ರಾಣಿಗಳಿಗೆ ನೀರು ಆಹಾರ ಪೂರೈಸಲಾಯಿತು. ಕಾಡಿನಲ್ಲಿ ನೀರು…

Read More »
ಸಿನಿಮಾ

51 ನೇ ವಯಸ್ಸಿನಲ್ಲಿ ಗಂಡು ಮಗುವಿಗೆ ತಾಯಿಯಾದ ನಟಿ

ಬೆಂಗಳೂರು : ‘ದಿ ಮಾಸ್ಕ್’ ಖ್ಯಾತಿಯ ನಟಿ ಕ್ಯಾಮರೂನ್ ಡಯಾಜ್ ಅವರು ತಾಯಿಯಾದ ಬಗ್ಗೆ ತಮ್ಮ ಅಭಿಮಾನಿಗಳಿಗೆ ಗುಡ್​ನ್ಯೂಸ್​ ನೀಡಿದ್ದಾರೆ. ಕ್ಯಾಮರೂನ್ ಮತ್ತು ಅವರ ಮ್ಯುಸಿಷಿಯನ್ ಪತಿ…

Read More »
ರಾಜಕೀಯ

ಲೋಕಸಭಾ ಚುನಾವಣೆ : ‘ರಾಮಾಯಣ’ ಸೀರಿಯಲ್​ ನಟ ಅರುಣ್​ ಗೋವಿಲ್​ಗೆ ಬಿಜೆಪಿ ಟಿಕೆಟ್​

ನವದೆಹಲಿ : ದೂರದರ್ಶನ’ದಲ್ಲಿ ಪ್ರಸಾರವಾದ ‘ರಾಮಾಯಣ’ ಧಾರಾವಾಹಿಯ ನಟ ಅರುಣ್ ಗೋವಿಲ್ ಅವರಿಗೆ ಭಾರತೀಯ ಜನತಾ ಪಾರ್ಟಿಯಿಂದ ಟಿಕೆಟ್ ನೀಡಲಾಗಿದೆ. ಅರುಣ್ ಗೋವಿಲ್ ಅವರಿಗೆ ಚುನಾವಣೆಯಲ್ಲಿ ಸ್ಪರ್ಧಿಸುವ…

Read More »
ಕ್ರೈಂ ಸ್ಟೋರಿ

ಪೊಲೀಸ್​ ವೇಷದಲ್ಲಿ ಕಳ್ಳ!

ತೆಲಂಗಾಣ : ಖತರ್ನಾಕ್​ ಕಳ್ಳನೊಬ್ಬ ಪೊಲೀಸ್​ ವೇಷ ಧರಿಸಿ ಕಳೆದ ಕೆಲ ದಿನಗಳಿಂದ ಯಾರಿಗೂ ಅನುಮಾನ ಬರದ ರೀತಿ ಕಳ್ಳತನ ಮಾಡುತ್ತಿದ್ದ. ಆದರೆ ಇದೀಗ ಅದೃಷ್ಟ ಕೆಟ್ಟು…

Read More »
ರಾಜಕೀಯ

ಕೈತಪ್ಪಿದ ಬಿಜೆಪಿ ಟಿಕೆಟ್​ : ಅನಂತ್​ ಕುಮಾರ್​ ಹೆಗಡೆ ಭಾವುಕ ಪತ್ರ

ಬೆಂಗಳೂರು : ಉತ್ತರ ಕನ್ನಡ ಕ್ಷೇತ್ರದ ಟಿಕೆಟ್ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಘೋಷಣೆಯಾಗಿದೆ. ಅದರಂತೆ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಿದೆ. ಇದರ ಬೆನ್ನಲ್ಲೇ…

Read More »
ರಾಜಕೀಯ

ಲೋಕಸಭೆ ಚುನಾವಣೆ : ಬಿಜೆಪಿ 5ನೇ ಪಟ್ಟಿ ರಿಲೀಸ್​

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿಯು ಅಭ್ಯರ್ಥಿಗಳ ಐದನೇ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರವೊಂದನ್ನು ಬಿಟ್ಟು ಉಳಿದ ಉತ್ತರ…

Read More »
ರಾಜಕೀಯ

ಗೂಡಿಗೆ ಮರಳಿದ ಗಣಿಧಣಿ ರೆಡ್ಡಿ

ಕೆಕೆಪಿಆರ್ ಪಕ್ಷವನ್ನ ಸ್ಥಾಪಿಸಿದ್ದ ಸ್ಥಾಪಕ ಜನಾರ್ಧನ ರೆಡ್ಡಿಯನ್ನ ಮರಳಿ ಕರೆ ತರುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಇಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅಧಿಕೃತವಾಗಿ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಬಿಜೆಪಿ…

Read More »
ರಾಜಕೀಯ

ಹಣೆಗೆ ಕುಂಕುಮ ಇಡಲು ನಿರಾಕರಿಸಿದ ವಿಪಕ್ಷ ನಾಯಕ ಆರ್​. ಅಶೋಕ್​

ಬೆಂಗಳೂರು : ವಿಪಕ್ಷ ನಾಯಕ ಆರ್.ಅಶೋಕ್​ ಅವರು ತಮ್ಮ ಹಣೆಗೆ ಕುಂಕುಮ ಹಾಕಲು ನಿರಾಕರಿಸಿದ ಘಟನೆ ನಡೆದಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ಬಿಜೆಪಿ ಕಚೇರಿಗೆ…

Read More »
ರಾಜಕೀಯ

ಸಂಸ್ಕೃತಿ ಇಲಾಖೆ ಸಚಿವರ ಹೊಡಿಬಡಿ ಸಂಸ್ಕೃತಿ..!

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಮತ್ತೊಮ್ಮ ತೀವ್ರ ವಿವಾದಕ್ಕೀಡಾಗಿದ್ದಾರೆ. ಪ್ರಧಾನಿ ಮೋದಿ ವಿರುದ್ದ ವಿವಾದಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದಾರೆ. ಮೋದಿ ಮೋದಿ…

Read More »
ರಾಜಕೀಯ

ಬಿಜೆಪಿ ದೊಡ್ಡಿಗೆ ಜನಾರ್ಧನ ರೆಡ್ಡಿ…

ಬಿಜೆಪಿ ದೊಡ್ಡಿಗೆ ಮಾಜಿ ಸಚಿವ ಜನಾರ್ಧನ ರೆಡ್ಡಿ ಮತ್ತೆ ಬೀಳುತ್ತಿದ್ದಾರಾ? ಹೌದು. ಇಂತಹ ಘಟನೆಗೆ ಇದೀಗ ಮತ್ತೆ ರೆಡ್ಡಿ ಸಿದ್ದರಾಗಿದ್ದಾರೆ. ಕಳೆದ ಹತ್ತು ವರ್ಷದಿಂದ ರೆಡ್ಡಿ ಬಿಜೆಪಿಯಿಂದ…

Read More »
ರಾಜಕೀಯ

ಡಾ. ಬಸವರಾಜ್​ಗೆ ಶಾಕ್​ ; ಅರುಣ ಲಕ್ಷ್ಮಿಗೆ ಕೊಪ್ಪಳ ಲೋಕಸಭೆ ಟಿಕೆಟ್?

ಕೊಪ್ಪಳ : ಕೊಪ್ಪಳ ಲೋಕಸಭೆ ಟಿಕೆಟ್ ಬದಲಾಗುವ ಸಾಧ್ಯತೆ ಹೆಚ್ಚಾಗಿದೆ. ಜನಾರ್ಧನ ರೆಡ್ಡಿಯವರ ಪತ್ನಿ ಅರುಣ ಲಕ್ಷ್ಮಿ ಇವರಿಗೆ ಟಿಕೆಟ್ ನೀಡುವುದು ಪಕ್ಕಾ ಎಂದು ಹೇಳಲಾಗ್ತಿದೆ. ಇದರಿಂದಾಗಿ…

Read More »
ರಾಜಕೀಯ

ಬಿಜೆಪಿ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ಬಿಡುಗಡೆ….ಮಂಡ್ಯ ಟಿಕೆಟ್ ಘೋಷಿಸದ ಬಿಜೆಪಿ

ಹೌದು ಅಳೆದು ತೂಗಿ ಬಿಜೆಪಿ ಇದೀಗ ಮತ್ತೊಂದು ಅಭ್ಯರ್ಥಿಗಳ ಪಟ್ಟಿಯನ್ನು ರಿಲೀಸ್ ಮಾಡಿದೆ. ಕರ್ನಾಟಕ 4 ಕ್ಷೇತ್ರಗಳ ಪಟ್ಟಿ ಬಿಡುಗಡೆ ಮಾಡಿರುವ ಬಿಜೆಪಿ, ಚಿಕ್ಕಬಳ್ಳಾಪುರ ಕ್ಷೇತ್ರದ ಟಿಕೆಟ್…

Read More »
ರಾಜಕೀಯ

ಹಣೆಗೆ ತಿಲಕ ಹಚ್ಚಿಕೊಳ್ಳಲು ನಿರಾಕರಿಸಿದ ಆರ್.ಅಶೋಕ್

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೇಪೇಟ್ ಗ್ರಾಮಕ್ಕೆ ಚುನಾವಣಾ ಪ್ರಚಾರಕ್ಕಾಗಿ ಆಗಮಿಸಿದ ಆರ್ .ಅಶೋಕ್ ವರ್ತನೆ ಇದೀಗ ಚರ್ಚೆಗೆ ಗ್ರಾಸವಾಗಿದೆ.ಸುಲೇಪೇಟ್ ಗ್ರಾಮದ ಬಿಜೆಪಿ ಕಚೇರಿಗೆ ಭೇಟಿ ನೀಡಿದ…

Read More »
Freedom TV

ಸಮಲತಾಗೆ ಮಂಡ್ಯ ಬಿಜೆಪಿ ಟಿಕೆಟ್ ಮಿಸ್ ?

ಸಮಲತಾಗೆ ಮಂಡ್ಯ ಟಿಕೆಟ್ ಮಿಸ್ ಆಗಿದ್ಯಾ ಅನ್ನೋ ಪ್ರಶ್ನೆ ಉದ್ಭವಿಸಿದೆ. ಮೈಸೂರಿನಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ನೀಡಿರುವ ಹೇಳಿಕೆ ಸುಮಲತಾ…

Read More »
ರಾಜಕೀಯ

ಬಿಜೆಪಿ ಗೆಲುವಿನ ಲೀಡ್​ ಹೇಳ್ತಾರೆ ಅಂದ್ರೆ ಇವಿಎಂ ಗದ್ದಲ ಮಾಡಬಹುದು : ವಿನೋದ ಅಸೂಟಿ

ಧಾರವಾಡ : ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿಯವರು ಧಾರವಾಡ ಲೋಕಸಭಾ ಕ್ಷೇತ್ರದಿಂದ 3 ಲಕ್ಷ ಲೀಡನಲ್ಲಿ ಗೆಲ್ಲುತ್ತೇನೆ ಎನ್ನುತ್ತಿದ್ದಾರೆ. ಅಷ್ಟೊಂದು ವಿಶ್ವಾಸದಿಂದ ಗೆಲ್ಲುವಿನ ಲೀಡ್ ಹೇಳ್ತಾರೆ ಅಂದ್ರೇ,…

Read More »
ರಾಜಕೀಯ

ನಮ್ಮ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ : ಸಂತೋಷ್ ಲಾಡ್

ಧಾರವಾಡ : ರಾಜ್ಯದಲ್ಲಿ ಲೋಕ ಅಖಾಡ ರಂಗೇರಿದ್ದು, ಚುನಾವಣಾ ಅಭ್ಯರ್ಥಿಗಳು ಅಧಿಕೃತ ಪ್ರಚಾರ ಆರಂಭಿಸಿದ್ದಾರೆ. ಇನ್ನು ಧಾರವಾಡ ಕ್ಷೇತ್ರದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಮ್ಮ ಕ್ಷೇತ್ರದಲ್ಲಿ…

Read More »
ರಾಜಕೀಯ

6 ತಿಂಗಳಲ್ಲೇ ಹಿಂದಿ ಕಲಿತು ಭಾಷಣ ಮಾಡುತ್ತೇನೆ : ಕೋಟಾ ಶ್ರೀನಿವಾಸ ಪೂಜಾರಿ ಸವಾಲು ಸ್ವೀಕಾರ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರು ಬ್ರಹ್ಮಾವರದಲ್ಲಿ ತಮ್ಮ ಚುನಾವಣಾ ಪ್ರಚಾರದ ವೇಳೆ ಮತದಾರರನ್ನು ಉದ್ದೇಶಿಸಿ ಮಾತನಾಡುವಾಗ, “ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ…

Read More »
ಕ್ರೈಂ ಸ್ಟೋರಿ

ಪೋನ್ ಕದ್ದಾಲಿಕೆ ಪ್ರಕರಣ: ಇಬ್ಬರು ಉನ್ನತ ಪೊಲೀಸ್ ಅಧಿಕಾರಿಗಳು ಅರೆಸ್ಟ್​​…

ಹೈದರಾಬಾದ್: ಫೋನ್ ಕದ್ದಾಲಿಕೆ ಹಾಗು ಸಾಕ್ಷಿಗಳ ನಾಶ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಪೊಲೀಸರು ಮತ್ತಿಬ್ಬರು ಹಿರಿಯ ಪೊಲೀಸ್ ಅಧಿಕಾರಿಗಳನ್ನು ಬಂಧಿಸಿದ್ದಾರೆ. ಹೆಚ್ಚುವರಿ ಡಿಸಿಪಿ ತಿರುಪತಣ್ಣ ಮತ್ತು ಹೆಚ್ಚುವರಿ…

Read More »
ಶಿಕ್ಷಣ

ನಾಳೆಯಿಂದ ಎಸ್ಎಸ್ಎಲ್​ಸಿ ಪರೀಕ್ಷೆ ಆರಂಭ

ಬೆಂಗಳೂರು: ನಾಳೆಯಿಂದ (ಮಾರ್ಚ್ 25) ರಾಜ್ಯಾದ್ಯಂತ 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ – 1 ಆರಂಭವಾಗಲಿದೆ. ಒಟ್ಟು 2750 ಕೇಂದ್ರಗಳಲ್ಲಿ 8.69 ಲಕ್ಷ ವಿದ್ಯಾರ್ಥಿಗಳು ಬರೆಯಲಿದ್ದಾರೆ. ಏಪ್ರಿಲ್…

Read More »
ರಾಜಕೀಯ

ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ: ಸಿಎಂ.ಸಿದ್ದರಾಮಯ್ಯ ವಿಶ್ವಾಸ

ಮೈಸೂರು-ಕೊಡಗು, ಚಾಮರಾಜನಗರ ಲೋಕಸಭಾ ಕ್ಷೇತ್ರಗಳಲ್ಲಿ ನಾವು ಗೆಲ್ಲುವುದು ಖಚಿತ. ಇವೆರಡನ್ನೂ ಸೇರಿಸಿ ಕನಿಷ್ಠ 20 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಚಿತ ಎಂದಿದ್ದಾರೆ. ಮೈಸೂರು-ಕೊಡಗು…

Read More »
ರಾಜಕೀಯ

ಶ್ರೀರಾಮುಲು v/s ತುಕಾರಾಂ ಸ್ಪರ್ಧೆ ಫಿಕ್ಸ್…….?

ಬಳ್ಳಾರಿ : ಗಣಿನಾಡು ಬಳ್ಳಾರಿಯಿಂದ ಸ್ಪರ್ಧಿಸಲು ಶಾಸಕ ತುಕಾರಾಂ ಅಸ್ತು ಎಂದಿದ್ದಾರೆ. ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ತುಕಾರಾಂ ಒಪ್ಪಿಗೆಯನ್ನೂ ಸಹ ನೀಡಿದ್ದಾರೆ. ಇತ್ತೀಚೆಗೆ ಸಿಎಂ ನೇತೃತ್ವದಲ್ಲಿ ನಡೆದ…

Read More »
ರಾಜಕೀಯ

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸೋತು ಸುಣ್ಣವಾದ ಸಿಎಂ: ಪಿ.ರಾಜೀವ್ ವಾಗ್ದಾಳಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸೋತು ಸುಣ್ಣವಾಗಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆರೋಪಿಸಿದರು. ನಗರದ ಚುನಾವಣಾ ಮಾಧ್ಯಮ…

Read More »
ರಾಜಕೀಯ

ಜನ ಪ್ರಬುದ್ಧರಾಗಿದ್ದಾರೆ ಅವರಿಗೆ ತಕ್ಕ ಪಾಠ ಕಲಿಸ್ತಾರೆ – ಈಶ್ವರ್​ ಖಂಡ್ರೆ

ಕಲಬುರಗಿ : ಕಲಬುರ್ಗಿ ವಿಮಾನ ನಿಲ್ದಾಣದಲ್ಲಿ ಸಚಿವ ಈಶ್ವರ ಖಂಡ್ರೆ ಮಾತನಾಡಿ ಲೋಕಸಭೆ ಚುನಾವಣೆಯಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಇಡಿ ರಾಜ್ಯಾದ್ಯಂತ ಕಾಂಗ್ರೆಸ್ ಪಕ್ಷದ ಅಲೆ ಇದೆ.…

Read More »
ರಾಜಕೀಯ

ಬಿಜೆಪಿಯಲ್ಲಿ ಕೆಆರ್​ಪಿಪಿ ವಿಲೀನ; ಕಮಲ ಬಾವುಟ ಹಿಡಿಯಲಿದ್ದಾರೆ ಜನಾರ್ದನ ರೆಡ್ಡಿ

ಬಿಜೆಪಿಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ವಿಲೀನ ಮಾಡೋದಾಗಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಘೋಷಣೆ ಮಾಡಿದ್ದಾರೆ. ಗಂಗಾವತಿ, ಬಳ್ಳಾರಿ ಮತ್ತು ಕೊಪ್ಪಳ ಭಾಗದಿಂದ ಬಂದಿದ್ದ ಕಲ್ಯಾಣ…

Read More »
ಸುದ್ದಿ

ಚಂದ್ರಯಾನ 3 ಲ್ಯಾಂಡಿಂಗ್​ಗೆ ಅಧಿಕೃತ ಹೆಸರು

ಚಂದ್ರಯಾನ 3 ಲ್ಯಾಂಡಿಂಗ್‌ ಸೈಟ್‌ಗೆ Statio Shiva Shakti ಹೆಸರು ಅಧಿಕೃತಗೊಳಿಸಿದ ಖಗೋಳ ಒಕ್ಕೂಟ ! 2023ರ ಆಗಸ್ಟ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಚಂದ್ರಯಾನ-3 ನೌಕೆಯ ವಿಕ್ರಮ…

Read More »
ರಾಜ್ಯ

ಆಪರೇಷನ್​ ಮುಗಿಸಿ ಬೆಂಗಳೂರಿಗೆ ಮರಳಿದ ಮಾಜಿ ಸಿಎಂ ಹೆಚ್​ಡಿಕೆ

ಬೆಂಗಳೂರು: ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಅವರು ಚೆನ್ನೈ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಹೃದಯದ ಶಸ್ತ್ರಚಿಕಿತ್ಸೆಗಾಗಿ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದ ಕುಮಾರಸ್ವಾಮಿ ಇಂದು ಬೆಂಗಳೂರಿಗೆ ಬಂದಿಳಿದಿದ್ದಾರೆ. ಚೆನ್ನೈ…

Read More »
ಕ್ರೈಂ ಸ್ಟೋರಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರಿಗೆ ಚಾಕು ಹಾಕಿದ ಪುಡಿ ರೌಡಿಗಳು.

ಆನೆಕಲ್​ : ರಸ್ತೆಗೆ ಅಡ್ಡ ಇದ್ದ ಲಾರಿಯನ್ನು ತೆಗೆಯಬೇಕು ಎಂದು ಹೇಳಿದ್ದ ಕಾರಣಕ್ಕೆ ಯುವಕರ ಮೇಲೆ ಚಾಕುವಿನಿಂದ ಇರಿದು ಮರಣಾಂತಿಕ ಹಲ್ಲೆ ನಡೆಸಿರುವ ಘಟನೆ ಆನೇಕಲ್ ತಾಲೂಕಿನ…

Read More »
ರಾಜ್ಯ

ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಅಡ್ಡಿಪಡಿಸಬಾರದು ವಾಟಾಳ್​ ಆಗ್ರಹ

ಆನೇಕಲ್ : ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಅಡ್ಡಿಪಡಿಸುತ್ತಿರುವ ಹಿನ್ನೆಲೆ, ತಮಿಳುನಾಡು ಸರ್ಕಾರದ ವಿರುದ್ಧ ಅತ್ತಿಬೆಲೆ ಗಡಿಯಲ್ಲಿ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು.  ವಾಟಾಳ್​ ನಾಗರಾಜ್…

Read More »
ರಾಜ್ಯ

ಚುನಾವಣಾ ಪ್ರಚಾರಕ್ಕೆ ಮೃಣಾಲ ಹೆಬ್ಬಾಳ್ಕರ್​​ ವಿದ್ಯುಕ್ತ ಚಾಲನೆ

 ಬೆಳಗಾವಿ: ವಿಘ್ನ ವಿನಾಶಕ ಗಣಪತಿಯ ಪೂಜೆ ಮಾಡಿ, ಯುವ ಶಕ್ತಿಯೊಂದಿಗೆ ಬೃಹತ್ ಬೈಕ್ ರ್ಯಾಲಿ ಮೂಲಕ ಮಹಾತ್ಮರ ಪುತ್ಥಳಿಗಳಿಗೆ ಗೌರವ ಮಾಲಾರ್ಪಣೆ ಮಾಡುವ ಮೂಲಕ ಬೆಳಗಾವಿ ಲೋಕಸಭಾ…

Read More »
ರಾಜಕೀಯ

ಸಿಎಂ ಸಿದ್ದರಾಮಯ್ಯ, ಜಯಪ್ರಕಾಶ ಹೆಗ್ಡೆ ವಿರುದ್ಧ ಕ್ರಮಕ್ಕೆ ಬಿಜೆಪಿ ನಿಯೋಗ ಮನವಿ

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯ ಬಿಜೆಪಿ ನಿಯೋಗವು ಇಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳಿಗೆ ಮನವಿ ಸಲ್ಲಿಸಿದೆ. ಬಿಜೆಪಿ…

Read More »
ಕ್ರೈಂ ಸ್ಟೋರಿ

ವೃದ್ದೆಯನ್ನು ಕೊಂದು ತುಂಡು ತುಂಡು ಮಾಡಿದ ಪಕ್ಕದ್ಮನೆ ವ್ಯಕ್ತಿ!

ಹೈದರಾಬಾದ್​ : ತನ್ನ ಚಿನ್ನದ ಆಭರಣ ವಾಪಾಸ್​ ಕೇಳಿದ 84 ವರ್ಷದ ವೃದ್ದೆಯನ್ನು ಪಕ್ಕದ ಮನೆಯ ವ್ಯಕ್ತಿ ಹತ್ಯಗೈದಿದ್ದಲ್ಲದೆ, ಮೃತದೇಹವನ್ನ ಕೊಡಲಿಯಿಂದ ತುಂಡು ತುಂಡಾಗಿ ಕತ್ತರಿಸಿದ ಭೀಕರ…

Read More »
ರಾಜಕೀಯ

ಮೇಕೆದಾಟು ವಿವಾದ – ತಮಿಳುನಾಡು ಕ್ಯಾತೆಗೆ ಹೆಚ್​. ಡಿ. ದೇವೇಗೌಡ ಆಕ್ಷೇಪ!

ಬೆಂಗಳೂರು : ಮೇಕೆದಾಟು ಕುಡಿಯೋ ನೀರಿನ ಯೋಜನೆ ವಿಚಾರವಾಗಿ ಪ್ರಧಾನಿಗೆ ಪತ್ರ ಬರೆದಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್​. ಡಿ. ದೇವೇಗೌಡ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ…

Read More »
ರಾಜಕೀಯ

ರಕ್ಷಾ ರಾಮಯ್ಯಗೆ ಟಿಕೆಟ್​ ನೀಡುವಂತೆ ಅಲ್ಪಸಂಖ್ಯಾತರ ಆಗ್ರಹ

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣಾ ಕಾವು ಜೋರಾಗಿದೆ. ಇನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​​ನಿಂದ ರಕ್ಷಾ ರಾಮಯ್ಯಗೆ ಟಿಕೆಟ್ ನೀಡುವಂತೆ ಅಲ್ಪಸಂಖ್ಯಾತ ಮುಖಂಡರು…

Read More »
ಸುದ್ದಿ

ಪೊಲೀಸ್ ಠಾಣೆ ಆವರಣದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಶವಪತ್ತೆ!

ಬೆಳಗಾವಿ : ಅನುಮಾಸ್ಪದ ವ್ಯಕ್ತಿಯ ಶವ ಬೆಳಗಾವಿ ನಗರದ ಕ್ಯಾಂಪ್‌ ಪ್ರದೇಶದ ಸಂಚಾರಿ ಪೊಲೀಸ್ ಠಾಣಾ ಆವರಣದಲ್ಲಿ ಪತ್ತೆಯಾಗಿದೆ. ಜಪ್ತಿ ಮಾಡಿ ನಿಲ್ಲಿಸಿದ್ದ ಬಸ್ ಹಿಂಬದಿಯ ಸೀಟ್ ನಲ್ಲಿ…

Read More »
ರಾಜ್ಯ

ಬರದ ನಡುವೆಯೂ ಬಣ್ಣದಾಟ!

ಕೊಪ್ಪಳ : ಜಿಲ್ಲೆಯ ಹಲವಡೆ ಬರದ ನಡುವೆ ಕೂಡಾ ಬಣ್ಣದಾಟ. ಜಿಲ್ಲೆಯಲ್ಲಿ ಹೋಳಿ ಆಚರಣೆಯಲ್ಲಿ ಗೊಂದಲ ಎದುರಾಗಿದ್ದು ಕೊಪ್ಪಳ ನಗರ ಸೇರಿದಂತೆ ಜಿಲ್ಲೆಯ ಕೆಲ ಭಾಗಗಳಲ್ಲಿ ಇಂದೇ…

Read More »
ಸಿನಿಮಾ

ಮಿನುಗುವ ಗೌನ್​ನಲ್ಲಿ ಶ್ರದ್ದಾ ಮಿಂಚಿಂಗ್​

ಶ್ರದ್ಧಾ ಕಪೂರ್ ಮಿನುಗುವ ಗೌನ್‌ನಲ್ಲಿ ‘ಮಮ್ಮಿ ನೆ ಕಾನ್ ಕೆ ನೀಚೆ ಬಜಾ ದಿಯಾ’ ಎಂದು ಹೇಳುತ್ತಾರೆ. ತನ್ನ ಇನ್‌ಸ್ಟಾಗ್ರಾಮ್ ಖಾತೆಗೆ ತೆಗೆದುಕೊಂಡು, ಪ್ರತಿಭಾವಂತ ನಟಿ ತನ್ನ…

Read More »
ರಾಜ್ಯ

ವಿದ್ಯುತ್​ ಸ್ಪರ್ಶದಿಂದ ಕಾಡಾನೆ ಬಲಿ!

ಚಾಮರಾಜನಗರ: ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ಹುಲಿ ಸಂರಕ್ಷಿತಾರಣ್ಯದ ಕೆಂಕೆರೆ ಕೆರೆ ಬಳಿ ಕಾಡಾನೆಯೊಂದು ಸಾವನ್ನಪ್ಪಿದೆ. ಸ್ಥಳಕ್ಕೆ ಭೇಟಿ ನೀಡಿ ಪರೀಕ್ಷಿಸಿದ ಅರಣ್ಯಾಧಿಕಾರಿಗಳು ಮೃತಪಟ್ಟಿರುವುದು ಹೆಣ್ಣಾನೆ. ಸ್ವಾಭಾವಿಕವಾಗಿ ಆನೆ…

Read More »
Freedom TV

ಉತ್ತರ ಕರ್ನಾಟಕ ಮಹಾ ಸಂಸ್ಥೆ ವತಿಯಿಂದ ಕಾಮದಹನ ಮಾಡಿ ಹೋಳಿ ಆಚರಣೆ

ಬೆಂಗಳೂರು: ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ ವತಿಯಿಂದ ಬೆಂಗಳೂರಿನ ರಾಜಾಜಿನಗರದ ರಾಮಮಂದಿರ ಮೈದಾನದಲ್ಲಿ ಹೋಳಿ ಹಬ್ಬವನ್ನು ಆಚರಿಸಲಾಯಿತು. ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕರ್ನಾಟಕ. ಭಾಗದ…

Read More »
ವೈರಲ್ ನ್ಯೂಸ್

ಹೋಳಿ ಆಚರಣೆ ನೆಪ ; ಮೆಟ್ರೋ ರೈಲಲ್ಲೇ ಯುವತಿಯರ ಅಸಭ್ಯ ವರ್ತನೆ

ನವದೆಹಲಿ: ಯುವತಿಯರಿಬ್ಬರು ದೆಹಲಿ ಮೆಟ್ರೋ ರೈಲಿನಲ್ಲಿ ಹೋಳಿ ಆಚರಿಸುವ ನೆಪದಲ್ಲಿ ಅಸಭ್ಯವಾಗಿ ವರ್ತಿಸಿದ್ದು, ಇದರ ವಿಡಿಯೋ ವೈರಲ್ ಆಗಿದೆ. ಬಿಳಿ ಬಣ್ಣದ ಬಟ್ಟೆ ಧರಿಸಿದ್ದ ಇಬ್ಬರು ಯುವತಿಯರು…

Read More »
ಸಿನಿಮಾ

ಬ್ಯಾಕ್​ಲೆಸ್​ ಫೋಸ್​ ಕೊಟ್ಟ ಸಮಂತಾ…ಸಖತ್​ ಹಾಟ್​

ನಟಿ ಸಮಂತಾ ಸಖತ್​ ಬೋಲ್ಡ್​ ಆಗಿ ಕ್ಯಾಮರಾ ಮುಂದೆ ಫೋಸ್​ ಕೊಟ್ಟಿದ್ದಾರೆ. ಅವರ ಕೆಲವು ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಬ್ಲಾಕ್​ ಡ್ರೆಸ್​ನಲ್ಲಿ ಸಖತ್ತಾಗಿ ಮಿಂಚಿದ್ದಾರೆ. ಹಾಗೂ…

Read More »
ರಾಜಕೀಯ

ಜಾರಕಿಹೋಳಿಗೆ ಹೊಸ ಟೆನ್ಶನ್​- ಶಂಭು ರೆಬಲ್​!

ಚಿಕ್ಕೋಡಿ : ಸತೀಶ್ ಜಾರಕಿಹೋಳಿ ಪುತ್ರಿ ಪ್ರಿಯಾಂಕ ಜಾರಕಿಹೋಳಿಗೆ ಚಿಕ್ಕೋಡಿ ಲೋಕಸಭೆ ಟಿಕೇಟ್ ಹಿನ್ನಲೆಯಲ್ಲಿ ಜಾರಕಿಹೋಳಿ ಕುಟುಂಬದ ವಿರುದ್ದ ಶಂಭು ಕಲ್ಲೋಳಿಕರ ರೆಬಲ್​ ಆಗಿದ್ದಾರೆ. ಶಂಭು ಕಲ್ಲೋಳಿಕರ…

Read More »
ರಾಜಕೀಯ

ರಂಗೇರಿದ ಧಾರವಾಡ ಕಣ..ಅಖಾಡಕ್ಕಿಳಿದ ಅಸೂಟಿ

ಧಾರವಾಡ : ತೀವ್ರ ಕುತೂಹಲ ಮೂಡಿಸಿದ ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ಕೊನೆಗೂ ಮೂರನೇ ಪಟ್ಟಿಯಲ್ಲಿ ಘೋಷಣೆಯಾಗಿದ್ದು, ನವಲಗುಂದ ಕಾಂಗ್ರೆಸ್‌ನ ಯುವ ನಾಯಕ ವಿನೋದ ಅಸೂಟಿಯನ್ನು ಧಾರವಾಡ…

Read More »
ರಾಜ್ಯ

ಬೆಳಗಾವಿಯಲ್ಲಿ ರೈತರ ಉರುಳು ಸೇವೆ

ಬೆಳಗಾವಿಯಲ್ಲಿ ರೈತರು ಕೆರಳಿದ್ದು, ಉರಳು ಸೇವೆ ಮಾಡಿ ಅಧಿಕಾರಿಗಳ ವಿರುದ್ದ ಅಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ಮೂಲಕ ತೆರಳಿ ಜಿಲ್ಲಾಧಿಕಾರಿಗೆ ಮನವಿ…

Read More »
ರಾಜ್ಯ

ಬಿಜೆಪಿ ಕಚೇರಿ ಗ್ಲಾಸ್ ಪೀಸ್ ಪೀಸ್..!

ಚಿತ್ರದುರ್ಗ : ಬಿಜೆಪಿಯಲ್ಲಿ ಒಂದೆಡೆ ನಾಯಕರು ಸಿಡಿದು ಬೀಳ್ತಾ ಇದ್ರೆ, ಮತ್ತೊಂದೆಡೆ ಕಾರ್ಯಕರ್ತರು ರೊಚ್ಚಿಗೆದ್ದಿದ್ದಾರೆ.ಸ್ಥಳೀಯರಿಗೆ ಲೋಕಸಭಾ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಚಿತ್ರದುರ್ಗದಲ್ಲಿ ಬಿಜೆಪಿ ಕಛೇರಿ ಗಾಜು ಪುಡಿ…

Read More »
ರಾಜಕೀಯ

ಚಿತ್ತಾಪುರದಲ್ಲಿ ಬಿಜೆಪಿ ಮುಖಂಡರು ಕೆಂಡಾಮಂಡಲ

ಚಿತ್ತಾಪೂರದಲ್ಲಿ ನಡೆದ ಬಿಜೆಪಿ ಪ್ರಮುಖರ ಸಭೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭಾ ಚುನಾವಣೆ ಹಿನ್ನೆಲೆ ಆಯೋಜನೆಗೊಂಡಿದ್ದ ಸಭೆಯಲ್ಲಿ ಪಕ್ಷದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರನ್ನು ಕಡೆ…

Read More »
ರಾಜಕೀಯ

ಕೇಂದ್ರದ ವಿರುದ್ಧ ಸುಪ್ರೀಂ ಮೊರೆ ಹೋದ ರಾಜ್ಯ ಸರ್ಕಾರ

ಕೇಂದ್ರ ಸರ್ಕಾರದ ವಿರುದ್ಧ ಕರ್ನಾಟಕ ಸರ್ಕಾರ ಇದೀಗ ಕಾನೂನು ಸಮರ ಸಾರಿದೆ. ರಾಜ್ಯದ ಪಾಲಿನ ಪರಿಹಾರ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕೆಂದು ಸುಪ್ರೀಂ ಕೋರ್ಟ್​ಗೆ ಮನವಿ ಮಾಡಿದೆ.…

Read More »
ರಾಜಕೀಯ

ಹಾವೇರಿ, ರಾಣೆಬೆನ್ನೂರಿಗೆ ತುಂಗಭದ್ರ ಕುಡಿಯುವ ನೀರೊದಗಿಸಲು ಬೊಮ್ಮಾಯಿ ಆಗ್ರಹ

ಹಾವೇರಿ: ತೀವ್ರ ಬರದ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಿಸುತ್ತಿರುವ ರಾಣೆಬೆನ್ನೂರು ಹಾಗೂ ಹಾವೇರಿ ನಗರಗಳಿಗೆ ತಕ್ಷಣವೇ ಕುಡಿಯುವ ನೀರು ಒದಗಿಸುವಂತೆ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ…

Read More »
ಕ್ರೈಂ ಸ್ಟೋರಿ

8 ಲಕ್ಷ ಮೌಲ್ಯದ 480 ಮಿಕ್ಸರ್ ವಶಕ್ಕೆ

ಹುಬ್ಬಳ್ಳಿ : ಧಾರವಾಡ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾಧಿಕಾರಿ ಅಕ್ರಮವಾಗಿ ದಾಖಲೆ ಇಲ್ಲದ ವಸ್ತುಗಳು ಹಾಗೂ ಹಣದ ಮೇಲೆ ನಿಗಾವಹಿಸಲಾಗಿದೆ. ಹುಬ್ಬಳ್ಳಿಯ ರೈಲ್ವೈ ಆಫೀಸ್​ನಲ್ಲಿ ಯಾವುದೇ…

Read More »
Freedom TV

ಉತ್ತರ ಲೋಕಸಭಾ ಕ್ಷೇತ್ರದಲ್ಲಿ ತರಬೇತಿ ಕಾರ್ಯಕ್ರಮ

ಲೋಕಸಭಾ ಚುನಾವಣೆಯ ಮತದಾನ ದಿನವು ಏಪ್ರಿಲ್ 26 ರಂದು ಶುಕ್ರವಾರ ನಿಗಧಿಯಾಗಿದ್ದು, ವಾರಾಂತ್ಯವಾಗಿರುವ ಕಾರಣ, ಪ್ರವಾಸಕ್ಕೆ ತೆರಳದೇ ಮತಚಲಾಯಿಸಲು ಮತದಾರರಿಗೆ ಪ್ರೋತ್ಸಾಹಿಸಬೇಕೆಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ…

Read More »
ರಾಜಕೀಯ

ಕಾರ್ಯಕರ್ತರು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ರಾಯಭಾರಿಗಳು: ಡಿಕೆಶಿ

ನಾನು ಹಾಗೂ ಸಿದ್ದರಾಮಯ್ಯ ಅವರು ಬೆಳಗಾವಿಯಲ್ಲಿ ಪ್ರಜಾಧ್ವನಿ ಯಾತ್ರೆ ಮಾಡಿ, ಅಲ್ಲಿ ನಾವು ಮೊದಲ ಗ್ಯಾರಂಟಿ ಯೋಜನೆ ಗೃಹಜ್ಯೋತಿ ಘೋಷಣೆ ಮಾಡಿದೆವು. ಈ ಯೋಜನೆಯಿಂದ 1.50 ಕೋಟಿ…

Read More »
ರಾಜಕೀಯ

ಭಾರತದ ಪ್ರಧಾನಿಗಳಲ್ಲಿ ಅತಿ ಹೆಚ್ಚು ಸುಳ್ಳು ಹೇಳಿದವರು ಪ್ರಧಾನಿ ಮೋದಿ : ಸಿದ್ದರಾಮಯ್ಯ

ಬೆಂಗಳೂರು : ನಾವು ಬಿಜೆಪಿಯವರಂತೆ ಕೇವಲ ಭಾವನಾತ್ಮಕವಾಗಿ ಕೆರಳಿಸಿ ನಿಮ್ಮ ಕೈಬಿಡಲ್ಲ. ಬಿಜೆಪಿಯವರಂತೆ ಸುಳ್ಳು ಹೇಳಲ್ಲ. ನಿಮ್ಮ ಬದುಕಿಗೆ ಸ್ಪಂದಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. KPCC…

Read More »
ರಾಜಕೀಯ

ಮೇಕೆದಾಟು ಯೋಜನೆ ಕುರಿತು ಸ್ಪಷ್ಟ ನಿಲುವು ತಿಳಿಸಲಿ : ಶೆಟ್ಟರ್​​

ಹುಬ್ಬಳ್ಳಿ: ಇಂಡಿಯಾ ಒಕ್ಕೂಟ ಮೈತ್ರಿ ಪಕ್ಷದ ಡಿಎಂಕೆ ನಾಯಕ ನಮ್ಮ ಒಕ್ಕೂಟ ಅಧಿಕಾರಕ್ಕೆ ಬಂದ್ರೆ, ಮೇಕೆದಾಟು ತಡೆಯುತ್ತೇವೆ ಎಂದಿದ್ದಾರೆ. ಇದಕ್ಕೆ ರಾಜ್ಯ ಕಾಂಗ್ರೆಸ್‌ನ ಸಿಎಂ ಹಾಗೂ ಡಿಸಿಎಂ…

Read More »
ರಾಜಕೀಯ

ಸ್ವಪಕ್ಷೀಯರಿಂದಲೇ ಸಿಎಂ ಟಾರ್ಗೆಟ್..?

20 ಲೋಕಸಭಾ ಸ್ಥಾನ ಗೆಲ್ಲದಿದ್ದರೆ ಸಿದ್ದರಾಮಯ್ಯನವರು ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಗುತ್ತೆ ಎಂದು ಗುಬ್ಬಿ ಶಾಸಕ ಎಸ್. ಆರ್. ಶ್ರೀನಿವಾಸ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ತಿಪಟೂರಿನಲ್ಲಿ ನಡೆದ ಕಾಂಗ್ರೆಸ್…

Read More »
ಸುದ್ದಿ

ಹಿಮಾಚಲ ಪ್ರದೇಶದ 6 ಕಾಂಗ್ರೆಸ್​ ಬಂಡಾಯ ಶಾಸಕರು ಬಿಜೆಪಿಗೆ ಸೇರ್ಪಡೆ

ದೆಹಲಿ : ರಾಜ್ಯ ಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಮತ ಚಲಾಯಿಸಿದ್ದ ಹಿಮಾಚಲ ಪ್ರದೇಶದ 6 ಕಾಂಗ್ರೆಸ್​ ಬಂಡಾಯ ಶಾಸಕರು ಶುಕ್ರವಾರ ದೆಹಲಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

Read More »
ರಾಜ್ಯ

SBI ಬ್ಯಾಂಕ್ ನಲ್ಲಿ ಗ್ರಾಹಕರ ಲಕ್ಷಾಂತರ ಹಣ ಗುಳುಂ?!

ಚಾಮರಾಜನಗರ: ಗ್ರಾಹಕರು ತಮ್ಮ‌ ಖಾತೆಗಳಿಗೆ ಕಟ್ಟಿದ್ದ ಹಣವನ್ನು ಜಮೆ ಮಾಡದೇ ಲಕ್ಷಾಂತರ ರೂಪಾಯಿ ಹಣವನ್ನು ಗುಳುಂ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ‌ ಸಂತೇಮರಹಳ್ಳಿ SBI ಬ್ಯಾಂಕ್ ನಲ್ಲಿ…

Read More »
Freedom TV

ಮಹಾಲಕ್ಷ್ಮಿ ಲೇಔಟ್​​ನಲ್ಲಿ ಮಹಿಳಾ ದಿನಾಚರಣೆ.. ಹೇಗಿತ್ತು ಗೊತ್ತಾ..?

ಪುರಾಣ ಇತಿಹಾಸದಲ್ಲಿ ಮಹಿಳೆಯರು ಮಾಡಿದ ಸಾಧನೆ ಈಗಿನ ಮಹಿಳೆಯರು ಸಾಧನೆ ಮಾಡಿದ್ದಾರೆ. ಹೌದು. ಇತ್ತಿಚೆಗೆ ಮಹಿಳೆಯರು ಎಲ್ಲ ರಂಗದಲ್ಲೂ ಕೆಲಸ ಮಾಡುತ್ತಿದ್ದಾರೆ. ಮಹಿಳೆಯರಿಗೆ ಪ್ರೋತ್ಸಾಹಿಸಲು ಸ್ತ್ರೀಸಾಮರ್ಥ್ಯ, ಸ್ತ್ರೀ…

Read More »
ಶಿಕ್ಷಣ

5, 8, 9ನೇ ಪರೀಕ್ಷೆ: ಮತ್ತೆ ಸುಪ್ರೀಂ ಮೆಟ್ಟಿಲೇರುತ್ತಾ ರುಪ್ಸಾ

ಬೆಂಗಳೂರು: ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ನಡೆಸುತ್ತಿರುವ 5, 8 ಮತ್ತು 9ನೇ ತರಗತಿ ಪಬ್ಲಿಕ್‌ ಪರೀಕ್ಷೆಗೆ ಮತ್ತೆ ಕಂಟಕ ಎದುರಾಗಿದೆ. ಹಲವು ಸುತ್ತಿನ ಕಾನೂನು ಸಮರದ…

Read More »
ರಾಜ್ಯ

ರಾಷ್ಟ್ರೀಯ ಪಕ್ಷಗಳಿಗೆ ಇಮ್ಮಡಿ‌ ಸಿದ್ದರಾಮೇಶ್ವರ ಸ್ವಾಮೀಜಿ ಎಚ್ಚರಿಕೆ

ಸಾಮಾಜಿಕ ನ್ಯಾಯವೆಂಬುದು ಎರಡು ಸಮುದಾಯಗಳಿಗೆ ಮಾತ್ರ ಸೀಮಿತವಾಗಿದೆಯೇ? ಎಂದು ಭೋವಿ ಗುರುಪೀಠದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ರಾಷ್ಟ್ರೀಯ ಪಕ್ಷಗಳಿಗೆ ಪ್ರಶ್ನೆ ಮಾಡಿದರು.ಪರಿಶಿಷ್ಟ ಜಾತಿಯ ಐದು…

Read More »
#Exclusive News

ಕೋಲಾರ ಕ್ಷೇತ್ರವನ್ನ ಜೆಡಿಎಸ್‌ಗೆ ಬಿಟ್ಟುಕೊಟ್ಟ ಬಿಜೆಪಿ

ಹಾಸನ, ಮಂಡ್ಯ, ಕೋಲಾರ ಈ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್​ ಬೆಂಬಲಿಸುವಂತೆ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್​ ದಾಸ್​ ಆಗಿರುವ  ಬಿಜೆಪಿ ಕಾರ್ಯಕರ್ತರನ್ನು ಕೋರಿದ್ದಾರೆ​. ಹಾಸನ ಮಂಡ್ಯದಲ್ಲಿ…

Read More »
ರಾಜಕೀಯ

ಲೋಕ ಸಮರದಲ್ಲಿ 6 ಮಹಿಳಾ ಅಭ್ಯರ್ಥಿಗೆ ಮಣೆ ಹಾಕಿದ್ದೇಕೆ ಕಾಂಗ್ರೆಸ್

ಲೋಕಸಭೆಯ ರಣಕಣದಲ್ಲಿ ಐವರು ಮಹಿಳೆಯರು ಟಿಕೆಟ್ ದಕ್ಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಶತಾಯ ಗತಾಯ ಹೆಚ್ಚು ಸ್ಥಾನ ಗಳಿಸಲು ಯತ್ನಿಸುತ್ತಿರುವ ಕಾಂಗ್ರೆಸ್ 6 ಜನ ಮಹಿಳೆಯರಿಗೆ ಮಣೆ ಹಾಕಿದೆ .…

Read More »
Freedom TV

ಡಿಷ್ ಕೇಬಲ್ ಕತ್ತಿಗೆ ಸಿಲುಕಿ ಮಹಿಳೆ ಸಾವು

ಬೆಂಗಳೂರು : ಪತಿ ಜೊತೆಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಜೋತು ಬಿದ್ದಿದ್ದ ಡಿಷ್ ಕೇಬಲ್ ಕತ್ತಿಗೆ ಸಿಕ್ಕಿ ಮಹಿಳೆ ಮೃತಪಟ್ಟಿರುವ ಘಟನೆ ಕುಣಿಗಲ್ ಪೊಲೀಸ್ ಠಾಣೆ ವ್ಯಾಪ್ತಿಯ…

Read More »
ಕ್ರಿಕೆಟ್

IPL 2024 | ಆರ್​ಸಿಬಿ ವಿರುದ್ಧ ಸಿಎಸ್​​ಕೆಗೆ 6 ವಿಕೆಟ್​ಗಳ ಜಯ

ಚೆನ್ನೈ : ಯುವನಾಯಕ ಋತುರಾಜ್​ ಗಾಯಕವಾಡ ಅವರ ನಾಯಕತ್ವದಲ್ಲಿ ಚೊಚ್ಚಲ ಪಂದ್ಯವಾಡಿದ ಚೆನ್ನೈ ಸೂಪರ್​ ಕಿಂಗ್ಸ್​​ ಇಂಡಿಯನ್​ ಪ್ರೀಮಿಯರ್​​ ಲೀಗ್​ ಟೂರ್ನಿಯಲ್ಲಿ ಶುಭಾರಂಭ ಮಾಡಿತ್ತು. ಚೆನ್ನೈ ವಿರುದ್ಧ…

Read More »
ರಾಜ್ಯ

ಚುನಾವಣೆ ತಪಾಸಣಾ ಅಧಿಕಾರಿಗಳಿಂದ 38.5 ಲಕ್ಷದ ಆಭರಣ ಸೀಜ್!

ಧಾರವಾಡ : ತೇಗೂರು ಚೆಕ್ ಪೋಸ್ಟ್ ಬಳಿ 38ವರೇ ಲಕ್ಷ ಆಭರಣ ಸೀಜ್.ಚುನಾವಣೆ ತಪಾಸಾಣಾ ಅಧಿಕಾರಿಗಳಿಂದ ಆಭರಣ ವಶಕ್ಕೆ. ಸರಿಯಾದ ದಾಖಲೆ ಇಲ್ಲದೆ ತೆಗೆದುಕೊಂಡು ಹೋಗಲಾಗುತ್ತಿದ್ದ ಸುಮಾರು 38ವರೇ…

Read More »
ಕ್ರೈಂ ಸ್ಟೋರಿ

ಚಲಿಸುತ್ತಿದ್ದ ರೈಲಿಗೆ ಸಿಲುಕಿ ಯುವಕನ ಆತ್ಮಹತ್ಯೆ!

ವಿಜಯಪುರ : ವಿಜಯಪುರ ನಗರದ ಇಬ್ರಾಹಿಂಪೂರ ಬಳಿ ಚಲಿಸುತ್ತಿದ್ದ ರೈಲಿಗೆ ಬಿದ್ದು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ರೈಲಿನ ಡಿಕ್ಕಿಯಿಂದ ಯುವಕನ ದೇಹ ತುಂಡು ತುಂಡಾಗಿದೆ.…

Read More »
ಕ್ರಿಕೆಟ್

’ಮರ್ಯಾದೆ ಪ್ರಶ್ನೆ’ ಗುರು..ಕಪ್ ಗೆಲ್ಲಬೇಕು RCB..ಚಿಯರ್ಸ್ ಹೇಳಿದ್ರು ಸೆಲೆಬ್ರಿಟೀಸ್..

ಆರ್​​ಸಿಬಿ ಅಭಿಮಾನಿಗಳ ‘ಈ ಸಲ ಕಪ್ ನಮ್ದೇ’ ಎನ್ನುವ ಘೋಷಣೆಗೆ ಪರಿಪೂರ್ಣ ಅರ್ಥಸಿಕ್ಕಂಗಾಗಿದೆ. ಆರ್​ಸಿಬಿ ವನಿತೆಯರು ತಂಡ WPL ಟ್ರೋಫಿ ಎತ್ತಿ ಹಿಡಿದು, ಬೆಂಗಳೂರಿಗರ ಬಹು ವರ್ಷಗಳ…

Read More »
ರಾಜಕೀಯ

ಕಾಂಗ್ರೆಸ್ ಗೆ ಟಿಕೆಟ್ ಕಗ್ಗಂಟು: ಪ್ರಚಾರ ಆರಂಭಿಸಿದ ಬಿಜೆಪಿ ಅಭ್ಯರ್ಥಿ

ಚಾಮರಾಜನಗರ: ಚಾಮರಾಜನಗರ ಲೋಕಸಭಾ ಎಸ್.ಸಿ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಕಗ್ಗಂಟು ಇನ್ನೂ ಬಗೆ ಹರಿದಿಲ್ಲ. ಈ ನಡುವೆ ಬಿಜೆಪಿ ಅಭ್ಯರ್ಥಿ ಬಾಲರಾಜ್ ಅಧಿಕೃತವಾಗಿ ಪ್ರಚಾರ…

Read More »
ಸುದ್ದಿ

ಆಕ್ರಮವಾಗಿ ಸಂಗ್ರಹಿಸಿದ್ದ ಗೃಹೋಪಯೋಗಿ ವಸ್ತುಗಳು ಸೀಜ್​!

ಬಳ್ಳಾರಿ : ಆಕ್ರಮವಾಗಿ ಸಂಗ್ರಹಿಸಿದ್ದ ಕುಕ್ಕರ್ ಹಾಗೂ ಗೃಹ ಬಳಕೆ ವಸ್ತುಗಳು ಸುಮಾರು 5.50 ಲಕ್ಷ ಮೌಲ್ಯದ ಕುಕ್ಕರ್, ಪ್ಯಾನ್, ಗ್ಯಾಸ್ ಸ್ಟೋಗಳು ಬ್ರೂಸ್ ಪೇಟ್ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿವೆ.…

Read More »
Freedom TV

ಡಿಕೆಶಿಗೆ ಬಿಗ್​ ರಿಲೀಫ್​

ಡಿಸಿಎಂ ಡಿಕೆಶಿಗೆ ಇಂದು ಬಿಗ್ ರಿಲೀಫ್ ಸಿಕ್ಕಿದೆ. ಇ.ಡಿ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನ ಸುಪ್ರೀಂ ಕೋರ್ಟ್​ ವಜಾಗೊಳಿಸಿದೆ. ಈ‌ ಮೊದಲು ಸುಪ್ರೀಂ‌ ಕೋರ್ಟ್​ ಇ.ಡಿ‌ ‌ದಾಖಲಿಸಿದ್ದ ಪ್ರಕರಣವನ್ನು…

Read More »
ರಾಜಕೀಯ

ಟಿಕೆಟ್​ ತಪ್ಪಿದಕ್ಕೆ ಕಣ್ಣೀರಿಟ್ಟ ವೀಣಾ ಕಾಶಪ್ಪನವರ್​

ಬಾಗಲಕೋಟೆ : ಲೋಕಸಭಾ ಟಿಕೆಟ್ ತಪ್ಪಿದ ಹಿನ್ನೆಲೆ, ವೀಣಾ ಕಾಶಪ್ಪನವರ ಅಭಿಮಾನಿಗಳ, ಹಿತೈಷಿಗಳ ಸಭೆ ಬಾಗಲಕೋಟೆಯ ಚರಂತಿಮಠ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಲಾಗಿತ್ತು. ಸಭೆಯ ವೇದಿಕೆಗೆ ಬರುತ್ತಿದ್ದಂತೆ, ಕಾರ್ಯಕರ್ತರನ್ನ…

Read More »
ರಾಜಕೀಯ

ಕಾಂಗ್ರೆಸ್ ಮುಖಂಡನಿಗೆ MP ಟಿಕೆಟ್ ನೀಡಬೇಕೆಂದು ಆಗ್ರಹ

ವಿಜಯನಗರ: ಬಳ್ಳಾರಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಚದಲ್ಲಿ ಬಂಡಾಯದ ಬಿಸಿವುಂಟಾಗಿದೆ. ಹೊಸಪೇಟೆ ಕಾಂಗ್ರೆಸ್ ಮುಖಂಡ ಗುಜ್ಜಲ್ ನಾಗರಾಜ್ ಗೆ ಟಿಕೆಟ್ ನೀಡಬೇಕು ಎಂದು ಆಗ್ರಹಿಸಿ ಹೊಸಪೇಟೆಯ ಕಾಂಗ್ರೆಸ್…

Read More »
ರಾಜಕೀಯ

ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ನಾಟೀಕರ್ ಆಸ್ಪತ್ರೆಗೆ ದಾಖಲು!

ಕಲಬುರಗಿ :ಮಹಾರಾಷ್ಟ್ರದ ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡುವಂತೆ ಆಮರಣಾಂತ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದ ಶಿವಕುಮಾರ್ ನಾಟೀಕರ್ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಫಜಲಪುರ…

Read More »
ರಾಜಕೀಯ

ಶಿವರಾಜ್​ ಕುಮಾರ್​ ವಿರುದ್ಧ ಬಿಜೆಪಿ ದೂರು

ಬಿಜೆಪಿಯಿಂದ ಶಿವರಾಜ್​ಕುಮಾರ್​ ವಿರುದ್ಧ ಚುನಾವಣಾ ಆಯುಕ್ತರಿಗೆ ದೂರು ನೀಡಲಾಗಿದೆ. ಅವರ  ಚಿತ್ರಗಳು ಹಾಗೂ ಜಾಹಿರಾತು ಪ್ರದರ್ಶನವನ್ನ ತಕ್ಷಣವೇ ತಡೆಯಲು ಬಿಜೆಪಿ ನಿಯೋಗಕ್ಕೆ ಮನವಿ ಸಲ್ಲಿಸಿದ್ದಾರೆ. ಶಿವರಾಜ್​ಕುಮಾರ್​ ಪತ್ನಿ…

Read More »
ಸಿನಿಮಾ

’ಬ್ಲಿಂಕ್’ಗೆ ಬೊಂಬಾಟ್ ರೆಸ್ಪಾನ್ಸ್..

8 ಶೋಗಳಿಂದ 82 ಶೋಗಳಿಗೆ ಏರಿಕೆ..ಇದಪ್ಪಾ ಕನ್ನಡ ಸಿನಿಮಾದ ತಾಕತ್ತು..ಏರಿಕೆಯಾಯ್ತು ಬ್ಲಿಂಕ್ ಶೋ..8 ಅಲ್ಲ 82 ಶೋ ಪ್ರದರ್ಶನ..ಇದು ಕನ್ನಡ ಸಿನಿಮಾದ ಖದರ್. ಕನ್ನಡ ಸಿನಿಮಾಗಳನ್ನು ಕಣ್ತುಂಬಿಕೊಳ್ಳೋದಿಕ್ಕೆ…

Read More »
ರಾಜಕೀಯ

ಡಿಎಂಕೆ ನಾಯಕರ ಮೇಕೆದಾಟು ಹೇಳಿಕೆ ಸಿಎಂ, ಡಿಸಿಎಂ ಖಂಡಿಸುತ್ತಾರಾ? ಜೋಶಿ‌ ಪ್ರಶ್ನೆ

ಹುಬ್ಬಳ್ಳಿ: ಇಂಡಿಯಾ ಅಲೈಯನ್ಸ್ ಅಧಿಕಾರಕ್ಕೆ ಬಂದರೆ ಮೇಕೆದಾಟು ಯೋಜನೆಯನ್ನು ನಿಲ್ಲಿಸುತ್ತೇವೆ ಎಂಬ ಡಿಎಂಕೆ ನಾಯಕರ ಹೇಳಿಕೆಯನ್ನು ಸಿದ್ದರಾಮಯ್ಯ, ಡಿಕೆಶಿ ಸೇರಿದಂತೆ ಕಾಂಗ್ರೆಸ್’ನವರು ಖಂಡಿಸುತ್ತಾರೆಯೇ ಎಂದು ಕೇಂದ್ರ ಸಚಿವ…

Read More »
Freedom TV

ಪೊಲೀಸ್​​ ಠಾಣೆಯಲ್ಲಿ ಮಿಸ್ ಫೈಯರ್!

ಬೆಂಗಳೂರು : ಬೆಂಗಳೂರು ನಗರ ವ್ಯಾಪ್ತಿಯ ಬೇಗೂರು ಠಾಣೆಯಲ್ಲಿ ಎಸ್ ಬಿ ಕಾನ್ಸ್‌ಟೇಬಲ್ ವೆಂಕಣ್ಣ ಎಂಬುವರಿಂದ ಪಿಸ್ತೂಲ್ ನಿಂದ ಮಿಸ್ ಫೈಯರ್ ಆಗಿವಂತಹ ಘಟನೆ ನಡೆದಿದೆ. ಮಿಸ್…

Read More »
ರಾಜ್ಯ

ತಲಕಾವೇರಿಯ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ ಯದುವೀರ್

ಕೊಡಗು : ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ರವರು ಇಂದು ಭಾಗಮಂಡಲ ಹಾಗೂ ತಲಕಾವೇರಿಯ ಕಾವೇರಿ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದರು. ಮಾಜಿ ಶಾಸಕ…

Read More »
ಶಿಕ್ಷಣ

ಬೋರ್ಡ್ ಪರೀಕ್ಷೆಗಳಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು : 5,8,9, ನೇ ತರಗತಿಗಳ ಬೋರ್ಡ್ ಎಕ್ಸಾಂಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಏಕಸದಸ್ಯ ಪೀಠ ನೀಡಿದ್ದ ಆದೇಶವನ್ನ ವಿಭಾಗೀಯ ಪೀಠ ರದ್ದುಗೊಳಿಸಿದೆ. ಏಕಸದಸ್ಯ ಪೀಠದ…

Read More »
ರಾಜಕೀಯ

ಒಂದೇ ಮನೆಗೆ ಮೂರು ಅಧಿಕಾರ ಅಂದರೆ ಜನ ಒಪ್ಪೋದಿಲ್ಲ; ಸಂಸದ ಜಿ. ಎಂ. ಸಿದ್ದೇಶ್ವರ್​

ದಾವಣಗೆರೆ : ಒಂದೇ ಮನೆಗೆ ಮೂರು ಅಧಿಕಾರ ಅಂದರೆ ಜನ ಒಪ್ಪೋದಿಲ್ಲ. ಶಾಮನೂರು ಮನೆಯಲ್ಲಿ ಈಗಾಗಲೇ ಇಬ್ಬರು ಅಧಿಕಾರದಲ್ಲಿದ್ದಾರೆ. ಮೂರುನೇ ವ್ಯಕ್ತಿಗೆ ಅಧಿಕಾರ ಕೊಡೋದಕ್ಕೆ ಜನ ಒಪ್ಪೋದಿಲ್ಲ.…

Read More »
Freedom TV

ಫುಲ್​ ಅಲರ್ಟ್ ಆದ ನಮ್ಮ ಮೆಟ್ರೋ

ಬೆಂಗಳೂರು : ಅತ್ತಿಗುಪ್ಪೆ ಮೆಟ್ರೋ ಸ್ಟೇಷನ್ ನಲ್ಲಿ ಯುವಕ ಆತ್ಮಹತ್ಯೆ ಬೆನ್ನಲ್ಲೆ ಮೆಟ್ರೋ ನಿಲ್ದಾಣದಲ್ಲಿ ಬಿಎಂಆರ್ಸಿಲ್ (BMRCL) ಫುಲ್ ಅಲರ್ಟ್ ಆಗಿದೆ. ಮತ್ತೆ ಘಟನೆ ಮರುಕಳಿಸದಂತೆ ಬಿಎಂಆರ್ಸಿಲ್…

Read More »
Freedom TV

ವೈದ್ಯರ ಕಿತ್ತಾಟ ರೋಗಿಗಳ ಪರದಾಟ

ಕೆಆರ್ ಪುರ: ಸ್ಥಳೀಯ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕಿತ್ತಾಟ ಶುರುವಾಗಿದ್ದು, ಡಾ.ಲೀಲಾ ಸಂಪತ್ ಕುಮಾರ್ ಮತ್ತು ಡಾ.ಜಗದೀಶ್ ನಡುವೆ ಕಿತ್ತಾಟದಿಂದ ರೋಗಿಗಳು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಡಾ.…

Read More »
ಸಿನಿಮಾ

ವೇಶ್ಯೆ ಪಾತ್ರದಲ್ಲಿ ಅನುಷ್ಕಾ ಶೆಟ್ಟಿ: ಸದ್ದಿಲ್ಲದೆ ನಡೆಯುತ್ತಿದೆ ಶೂಟಿಂಗ್..!

ಅರೇಬಿಯನ್ ಹಾರ್ಸ್ ಅಂತಲೇ ಸಿನಿ ರಂಗದಲ್ಲಿ ಕರೆಸಿಕೊಳ್ಳುವ ಅನುಷ್ಕಾ ಶೆಟ್ಟಿ ಸದ್ದಿಲ್ಲದೆ ಹೊಸ ಸಿನಿಮಾ ಶೂಟಿಂಗ್ ನಲ್ಲಿ ಫುಲ್ ಬ್ಯುಸಿಯಾಗಿದ್ದಾರೆ… ಸದಾ ಚಾಲೆಂಜಿಂಗ್ ಪಾತ್ರಗಳನ್ನ ಮಾಡಿ ಯಶಸ್ಸು…

Read More »
ರಾಜಕೀಯ

ಬಿಜೆಪಿಯಲ್ಲಿ ಅತೃಪ್ತರ ಬಿಸಿ ತಾರಕಕ್ಕೇರಿದೆ ; ಮರಿತಿಬ್ಬೇಗೌಡ, ಬಚ್ಚೇಗೌಡ ನಂತರ ಮತ್ತೊಂದು ರಾಜಿನಾಮೆ!

BJP ವಿಧಾನ ಪರಿಷತ್‌ ಸದಸ್ಯ ತೇಜಸ್ವಿನಿ ಗೌಡ ಅವರು ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಜೊತೆಗೆ ಬಿಜೆಪಿಗೂ ವಿದಾಯ ಹೇಳಿದ್ದಾರೆ. ತೇಜಸ್ವಿನಿ ಅವರು ಕಾಂಗ್ರೆಸ್‌ ಸೇರುವ ನಿರೀಕ್ಷೆ…

Read More »
ಸುದ್ದಿ

ನಂಜನಗೂಡಿನಲ್ಲಿ ದೊಡ್ಡ ಜಾತ್ರೆ ವೈಭವ

ನಂಜನಗೂಡು(ಮೈಸೂರು ಜಿಲ್ಲೆ): ನಂಜನಗೂಡು ಗೌತಮ ಪಂಚ ರಥೋತ್ಸವ ಶುಕ್ರವಾರ ನೆರವೇರಿದ್ದು, ಈ ವೇಳೆ ಶ್ರೀಕಂಠಸ್ವಾಮಿಯ ದರ್ಶನ ಪಡೆಯಲು ಸಾವಿರಾರು ಮಂದಿ ಭಕ್ತರು ಸೇರಿದ್ದರು. ಅಪಾರ ಸಂಖ್ಯೆಯಲ್ಲಿ ಭಕ್ತರು…

Read More »
Freedom TV

ಸ್ವಿಗ್ಗಿ ಡೆಲಿವರಿ ಬಾಯ್‌ನಿಂದ ಮಹಿಳಾ ಟೆಕ್ಕಿಗೆ ಲೈಂಗಿಕ ದೌರ್ಜನ್ಯ

ಬೆಂಗಳೂರು: ಸ್ವಿಗ್ಗಿಯಲ್ಲಿ ದೋಸೆ ಆರ್ಡರ್ ಮಾಡಿದ 30 ವರ್ಷದ ಸಾಫ್ಟ್‌ವೇರ್ ಮಹಿಳಾ ಇಂಜಿನಿಯರ್‌ ಮೇಲೆ ಡೆಲಿವರಿ ಬಾಯ್‌ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಸಿಸಿಟಿವಿ ದೃಶ್ಯಗಳ ಮೂಲಕ ಅಪರಾಧಿಯನ್ನು…

Read More »
ರಾಜಕೀಯ

ಕಾಂಗ್ರೆಸ್​ನಲ್ಲಿ ಮುಂದುವರೆದ ಕುಟುಂಬ ರಾಜಕಾರಣ ; ಐವರು ಸಚಿವರ ಮಕ್ಕಳಿಗೆ ಟಿಕೆಟ್​!

ಬೆಂಗಳೂರು: ಕರ್ನಾಟಕದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಆಗಿದೆ. ಗುರುವಾರ ಎಐಸಿಸಿ ಕರ್ನಾಟಕದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಘೋಷಣೆ ಮಾಡಿದೆ.…

Read More »
Freedom TV

ಬಾಲಕಿ ದತ್ತು ವಿಚಾರ : ಸೋನು ಶ್ರೀನಿವಾಸಗೌಡ ಅರೆಸ್ಟ್

ಬೆಂಗಳೂರು : ಇತ್ತೀಚೆಗೆ 8 ವರ್ಷದ ಬಾಲಕಿಯನ್ನು ದತ್ತು ಪಡೆದಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಗ್​ ಬಸ್​ ಮಾಜಿ ಸ್ಫರ್ಧಿ, ಟಿಕ್​ ಟಾಕ್​ ಸ್ಟಾರ್​​ ಸೋನುಗೌಡ ಅವರನ್ನು ಬ್ಯಾಡರಹಳ್ಳಿ…

Read More »
ಸಿನಿಮಾ

ತುಂಡು ಜೀನ್ಸ್​ ಧರಿಸಿ ಎಲ್ಲರ ಹುಬ್ಬೇರಿದ ಬೃಂದಾವನ ಸೀರಿಯಲ್​ ನಟಿ

ಬೆಂಗಳೂರು: ‘ಬೃಂದಾವನ’ ಸೀರಿಯಲ್ ಪುಷ್ಪ ನಟಿ ಹಾಟ್ ಆಗಿ ಕಾಣಿಸಿಕೊಂಡು ಎಲ್ಲರ ಹುಬ್ಬೇರಿಸಿದ್ದಾರೆ. ಅಮೂಲ್ಯ ಭಾರಧ್ವಜ್ ಅವರು ಸದ್ಯ ಸೀರಿಯಲ್‌ನಲ್ಲಿ ಮೋಡಿ ಮಾಡುತ್ತಿರುವ ಚೆಲುವೆ. ಸೀರೆಯುಟ್ಟು ಮುಗ್ಗೆಯಾಗಿ…

Read More »
Freedom TV

ಅಪ್‌ಲೋಡ್‌ ಮಾಡುವ ವಿಡಿಯೋಗಳ ವಿವರ ಪ್ರದರ್ಶನ ಕಡ್ಡಾಯ

ನವದೆಹಲಿ: ‌ಯೂಟ್ಯೂಬ್‌’ಗೆ ಅಪ್‌ಲೋಡ್‌ ಮಾಡುವ ವಿಡಿಯೋಗಳ ಪಾರದರ್ಶಕತೆ ಬಗ್ಗೆ ತಿಳಿಯಲು ಅವುಗಳು ನೈಜ ವಿಡಿಯೊಗಳೇ ಅಥವಾ AI ತಂತ್ರಜ್ಞಾನ ಬಳಸಿ ಮಾಡಲಾಗಿದೆಯೇ ಎಂಬ ಬಗ್ಗೆ ವಿಡಿಯೋ ಪ್ರೊಡ್ಯೂಸರ್…

Read More »
ವೈರಲ್ ನ್ಯೂಸ್

ಮನುಷ್ಯನಿಗೆ ಹಂದಿಯ ಕಿಡ್ನಿಯನ್ನು ಕಸಿ ಮಾಡಿದ ವೈದ್ಯರು

ಬೆಂಗಳೂರು: ಇದೇ ಮೊದಲ ಬಾರಿಗೆ ವೈದ್ಯರ ತಂಡವೊಂದು ಆನುವಂಶಿಕವಾಗಿ ಮಾರ್ಪಾಟು ಮಾಡಿದ ಹಂದಿಯ ಮೂತ್ರ ಪಿಂಡಗಳನ್ನು ಜೀವಂತ ವ್ಯಕ್ತಿಗೆ ಕಸಿ ಮಾಡಿದ್ದಾರೆ. ಅಮೆರಿಕದ ಬೋಸ್ಟನ್ನಲ್ಲಿ ಇಂಥದ್ದೊಂದು ವೈದ್ಯಕೀಯ…

Read More »
ಸಿನಿಮಾ

ಚಿನ್ನದ ಗಡಿ ನಾಡಿನಲ್ಲಿ ಆಸ್ತಿ ಖರೀದಿಸಿದ ಬಹುಭಾಷಾ ನಟ ಪ್ರಭುದೇವ

ಬೆಂಗಳೂರು: ನಟ ಪ್ರಭುದೇವ ಚಿನ್ನದ ಗಣಿ ನಾಡಿನಲ್ಲಿ ಆಸ್ತಿ ಖರೀದಿ ಮಾಡಿದ್ದಾರೆ. ಈ ವಿಚಾರವಾಗಿ ಕೋಲಾರಕ್ಕೆ ಆಗಮಿಸಿದ ನಟ ಪ್ರಭುದೇವ ಮಾಸ್ಕ್ ಹಾಗೂ ಕ್ಯಾಪ್ ಧರಿಸಿ ಬಂದು…

Read More »
ರಾಜಕೀಯ

ಭೀಮಾ ನದಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಪತ್ರ ಬರೆದ ಸಿಎಂ

ಕಲಬುರ್ಗಿ: ಉಜನಿ ಜಲಾಶಯದಿಂದ ಭೀಮಾ ನದಿಗೆ ಹಾಗೂ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಹರಿಸಲು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ ಪತ್ರ…

Read More »
ರಾಜಕೀಯ

ಬಳ್ಳಾರಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಫೈನಲ್

ಕುದುರೆಗಳನ್ನು ಅಖಾಡಕ್ಕಿಳಿಸಲು ಭಾರೀ ಕಸರತ್ತು ಮಾಡುತ್ತಿವೆ. ರಾಜ್ಯದ 2ನೇ ಪಟ್ಟಿ ಬಿಡುಗಡೆಗೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು ನಡೆಸಿದೆ. ನಾಯಕರುಗಳಿಗೆ ತಲೆನೋವಾಗಿ ಪರಿಣಮಿಸಿದ್ದ ಬಳ್ಳಾರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ…

Read More »
ರಾಜ್ಯ

ಇಸ್ರೋದಿಂದ ಮತ್ತೊಂದು ಸಾಹಸ‌: ಮರುಬಳಕೆ ರಾಕೆಟ್ ‘ಪುಷ್ಪಕ್’ಪರೀಕ್ಷೆ ಸಕ್ಸಸ್

ಮರು ಬಳಕೆ ಉಡ್ಡಯನ ವಾಹನ (ಆರ್‌ಎಲ್‌ವಿ) “ಪುಷ್ಪಕ್‌’ ರಾಕೆಟ್‌ನ 3ನೇ ಪರೀಕ್ಷೆ ಶುಕ್ರವಾರ ಬೆಳಗ್ಗೆ 7 ಗಂಟೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನ ಹಟ್ಟಿ ರನ್‌ವೇಯಲ್ಲಿ…

Read More »
ರಾಜಕೀಯ

ಟಿಕೇಟ್ ಘೋಷಣೆ ಬೆನ್ನಲ್ಲೇ ಕ್ಷೇತ್ರದ ಶಾಸಕರನ್ನ ಭೇಟಿಯಾದ ಸಂಯುಕ್ತ ಪಾಟೀಲ್

ಬಾಗಲಕೋಟೆ : ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್​ನ ಕಗ್ಗಂಟಿಗೆ ತೆರೆ ಬಿದ್ದಿದೆ. ಕಾಂಗ್ರೆಸ್ ಹೈ ಕಮಾಂಡ್ ಬಾಗಲಕೋಟೆ ಕ್ಷೆತ್ರದ ಅಭ್ಯರ್ಥಿಯಾಗಿ ಸಂಯುಕ್ತ ಪಾಟೀಲ್ ಹೆಸರು ಸಂಭಾವ್ಯ ಪಟ್ಟಿಯಲ್ಲಿ…

Read More »
ಕ್ರಿಕೆಟ್

ಜೆರ್ಸಿ ಬಿಡುಗಡೆ ಕಾರ್ಯಕ್ರಮದಲ್ಲಿ ಆರ್​ಸಿಬಿ ನಾಯಕ ಡುಪ್ಲೆಸಿಸ್​ಗೆ ಭಾರೀ ಅವಮಾನ

ಚೆನ್ನೈ: ಬಹುನಿರೀಕ್ಷಿತ ಐಪಿಎಲ್ 2024 ಟೂರ್ನಿಗೆ ಆರಂಭಕ್ಕೆ ಕ್ಷಣಗಣನೆ ಶುರುವಾಗಿದೆ. ಮಾರ್ಚ್ 22 ರಂದು ಚೆನ್ನೈನ ಚೆಪಾಕ್ ಸ್ಟೇಡಿಯಂನಲ್ಲಿ ಆರ್ ಸಿಬಿ ಮತ್ತು ಚೆನ್ನೈ ಸೂಪರ್ ಕಿಂಗ್ಸ್…

Read More »
ಕ್ರೈಂ ಸ್ಟೋರಿ

ವಿದೇಶಕ್ಕೆ ತೆರಳಲು ಕಿಡ್ನ್ಯಾಪ್​ ಡ್ರಾಮಾ!​

ಮಧ್ಯಪ್ರದೇಶ : ಕಿಡ್ನ್ಯಾಪ್ ಆಗಿದ್ದೇನೆ ಎಂದು ಮಗಳೊಬ್ಬಳು ತಂದೆಗೆ ಸುಳ್ಳು ಹೇಳಿ 30 ಲಕ್ಷ ರೂ. ದೋಚಲು ಪ್ರಯತ್ನಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಕೋಟಾಗೆ ಅಧ್ಯಯನಕ್ಕೆಂದು ಹೋಗಿದ್ದ…

Read More »
ರಾಜಕೀಯ

ರಾಜೀನಾಮೆಗೆ ಕುಟುಂಬ ರಾಜಕೀಯವೇ ಕಾರಣ : ಮರಿತಿಬ್ಬೇಗೌಡ

ಹುಬ್ಬಳ್ಳಿ : ಲೋಕಸಭಾ ಚುನಾವಣೆ ಸಮೀಪದಲ್ಲಿ ‌ಜೆಡಿಎಸ್ ಪಕ್ಷಕ್ಕೆ ಮರಿತಿಬ್ಬೇಗೌಡರವರು ತಮ್ಮ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಮೂಲಕ ಶಾಕ್ ನೀಡಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ವಿಧಾನಪರಿಷತ್…

Read More »
ರಾಜಕೀಯ

ಕರ್ನಾಟಕದಲ್ಲಿ ಜೋರಾದ ಟಿಕೆಟ್​ ಫೈಟ್​!

ಕರ್ನಾಟಕ: ಕರ್ನಾಟಕದಲ್ಲಿ ಟಿಕೆಟ್ ಫೈಟ್ ಜೋರಾಗಿ ನಡೆಯುತ್ತಿದೆ. ಆರಂಭದಲ್ಲಿ ಬಿಜೆಪಿಯಲ್ಲಿ ಬಂಡಾಯ ಭುಗಿಲೆದ್ದಿತ್ತು. ಇದೀಗ, ಕಾಂಗ್ರೆಸ್ ಪಕ್ಷಕ್ಕೂ ಬಂಡಾಯದ ಬಿಸಿ ತಟ್ಟಿದೆ. ಎರಡೂ ಪಕ್ಷಗಳಲ್ಲಿ ಅಸಮಾಧಾನಿತರನ್ನು ಸಮಾಧಾನಿಸುವ…

Read More »
ಮನರಂಜನೆ

RC16ಗೆ ಮುಹೂರ್ತ ಸಂಭ್ರಮ…ಸೆಟ್ಟೇರಿತು ರಾಮ್ ಚರಣ್-ಜಾಹ್ನವಿ ಹೊಸ ಸಿನಿಮಾ

ತ್ರಿಬಲ್ ಆರ್ ಸಿನಿಮಾದ ಯಶಸ್ಸಿನ ಬಳಿಕ ರಾಮ್ ಚರಣ್ ಗ್ಲೋಬಲ್ ಸ್ಟಾರ್ ಆಗಿ ಹೊರಹೊಮ್ಮಿದ್ದಾರೆ. ಸದ್ಯ ಚೆರ್ರಿ ಶಂಕರ್ ನಿರ್ದೇಶನದ ಗೇಮ್ ಚೇಂಜರ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಈ…

Read More »
ರಾಜಕೀಯ

ತಂದೆಯ ಆರೋಗ್ಯಕ್ಕೆ ಪ್ರಾರ್ಥಿಸಿದವರಿಗೆ ನಿಖಿಲ್​ ಕೃತಜ್ಞತೆ

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆಯಶಸ್ವಿಯಾಗಿ ಜರುಗಿದೆ. ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಇಂದು ಅತ್ಯಂತ ಯಶಸ್ವಿಯಾಗಿ ಹೃದಯ ಶಸ್ತ್ರಚಿಕಿತ್ಸೆ ನಡೆದಿದೆ. ಸದ್ಯ ಮಾಜಿ…

Read More »
ರಾಜಕೀಯ

ಯುವ, ಮಹಿಳಾ, ಹೊಸ ಮುಖಗಳಿಗೆ ಲೋಕಸಭಾ ಟಿಕೆಟ್ : ಡಿ.ಕೆ.ಶಿವಕುಮಾರ್

ಬೆಂಗಳೂರು : “ನನ್ನ 40 ವರ್ಷಗಳ ರಾಜಕೀಯ ಇತಿಹಾಸದಲ್ಲೇ ಅತಿ ಹೆಚ್ಚು ಯುವ, ಮಹಿಳಾ, ವಿದ್ಯಾವಂತ, ಪ್ರಜ್ಞಾವಂತರಿಗೆ, ಹೊಸ ಮುಖಗಳಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇವರೆಲ್ಲಾ ಈ ಬಾರಿ…

Read More »
ರಾಜಕೀಯ

ಶೋಭಾ ಕರಂದ್ಲಾಜೆ ವಿರುದ್ದ ಪ್ರಕರಣ ದಾಖಲು

ಬೆಂಗಳೂರು : ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ‌ ವಿರುದ್ದ ಪ್ರಕರಣ ದಾಖಲಾಗಿದೆ. ಬೆಂಗಳೂರಿನ ಕಾಟನ್​ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚುನಾವಣಾ ಆಯೋಗದ ನಿರ್ದೇಶನದ‌ ಮೇರೆಗೆ ಈ…

Read More »
Top News

ಚೆನ್ನೈನಲ್ಲಿ ‘ನಮ್ಮ ನೀರು ನಮ್ಮ ಹಕ್ಕು’ ಘೋಷಣೆಯೊಂದಿಗೆ ಹೋರಾಟ ಮಾಡಲು ಆರ್.ಅಶೋಕ ಸಲಹೆ

ಬೆಂಗಳೂರು: ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯನವರು ತಮಿಳುನಾಡಿಗೆ ಕಾಂಗ್ರೆಸ್ಸಿನ 136 ಜನ ಶಾಸಕರನ್ನು ಕರೆದುಕೊಂಡು ಹೋಗಿ ಅಲ್ಲೇ ಕಾಫಿ ಕುಡಿದು ಚೆನ್ನೈನಲ್ಲಿ ಡಿಎಂಕೆ ಕಚೇರಿ ಮುಂದೆ ‘ನಮ್ಮ ನೀರು…

Read More »
ಸುದ್ದಿ

ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್​ ಭೇಟಿ!

ಕಲಬುರಗಿ : ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿನ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಕಲಬುರಗಿ ಲೋಕಾಯುಕ್ತ ಅಧಿಕಾರಿ ಎಸ್ ಪಿ ಜಾನ್ ಆಂಟೋನಿ ದಿಢೀರನೆ ಭೇಟಿಯನ್ನ ನೀಡಿದ್ದಾರೆ ಪರಿಶೀಲನೆಯನ್ನ ನಡೆಸಿದ್ದಾರೆ. ಸಮಯಕ್ಕೆ…

Read More »
ಸುದ್ದಿ

ಯುವಕನ ಕೈ ಚಳಕದಿಂದ ಮೂಡಿಬಂದ ನಡೆದಾಡುವ “ರಾಮ ಲಲ್ಲಾ”

ಪಶ್ಚಿಮ ಬಂಗಾಳ : ಅಯೋಧ್ಯಾ ರಾಮ ಮಂದಿರ ಉದ್ಘಾಟನೆಯಾದ ವೇಳೆ ಗರ್ಭ ಗೃಹದಲ್ಲಿ ರಾಮ ಲಲ್ಲಾನ ಕೃಷ್ಣ ಶಿಲೆಯ ಭವ್ಯ ಮೂರ್ತಿ ಎಲ್ಲರ ಕಣ್ಮನ ಸೆಳೆದಿದೆ. ಇದೀಗ…

Read More »
Back to top button