ಬೆಂಗಳೂರು : ಅವರು ಹಿರಿಯ ನಾಗರೀಕ..ವಯಸ್ಸು 86 ದಾಟಿದೆ…ಹೆಸರು ಧರಣೇಂದ್ರ ನಾಯಕ್.. ಜಯನಗರದ 4ನೇ ಟಿ ಬ್ಲಾಕ್ ಶಾಲಿನಿ ಗ್ರೌಂಡ್ ಪಕ್ಕದ ನಿವಾಸಿ..ಎಂದಿನಂತೆ ಇಂದು ಕೂಡ ಕೇರ್…
Read More »freedomtvlive
ಬೆಳಗಾವಿ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಮೃಣಾಲ್ ಹೆಬ್ಬಾಳ್ಕರ್ ಅವರು ಡಿಸಿಎಂ ಡಿ. ಕೆ. ಶಿವಕುಮಾರ್ ಅವರನ್ನು ಗುರುವಾರ ಭೇಟಿ ಮಾಡಿ ಆಶೀರ್ವಾದ ಪಡೆದರು. ಅವರ…
Read More »ಬೆಂಗಳೂರು: ‘ಇಂಡಿಯಾ’ ಮೈತ್ರಿಕೂಟದ ಭಾಗವಾಗಿರುವ ತಮಿಳುನಾಡಿನ ಆಡಳಿತಾರೂಢ ಡಿಎಂಕೆ ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ತಡೆಯೊಡ್ಡುವುದಾಗಿ ಹೇಳಿರುವುದು ಬೇಸರದ ಸಂಗತಿ. ಸಿಎಂ ಎಂ.ಕೆ. ಸ್ಟಾಲಿನ್ ಅವರ ನಡೆ ಖಂಡನಾರ್ಹ…
Read More »ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡ ಐಪಿಎಲ್ ಟ್ರೋಫಿ ಗೆಲ್ಲುವವರೆಗೂ ತಾನು ಮದುವೆ ಮಾಡಿಕೊಳ್ಳುವುದಿಲ್ಲ ಎಂದು ನಗರದ ಕ್ರಿಕೆಟ್ ಅಭಿಮಾನಿ ಯುವತಿಯೊಬ್ಬಳು ಪ್ರತಿಜ್ಞೆ ಮಾಡಿದ್ದಾಳೆ.…
Read More »ಕೊಪ್ಪಳ: ಕೆಲ ದಿನಗಳಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ರಾಜ್ಯಾದ್ಯಂತ ನಡೆಯುತ್ತಿದೆ. ಇಂದು ಸಂಸ್ಕೃತ ಮತ್ತು ಉರ್ದು ವಿಷಯದ ಪರೀಕ್ಷೆ ನಡೆಯುತ್ತಿವೆ. ವಿಶೇಷವೆಂದರೆ, ಮೂವರೇ ಮೂವರು ವಿದ್ಯಾರ್ಥಿಗಳು…
Read More »ಮಂಡ್ಯ : ಲೋಕಸಭಾ ಕ್ಷೇತ್ರದ ಮತದಾರರ ಭೇಟಿಗೆ ಅನುಕೂಲವಾಗಲು ಹಾಗೂ ಪಕ್ಷದ ಕೆಲಸಗಳಿಗಾಗಿ ಜಿಲ್ಲಾ ಕೇಂದ್ರ ಮಂಡ್ಯದಲ್ಲಿ ಸ್ಟಾರ್ ಚಂದ್ರು ಅವರ ನೂತನ ಗೃಹಕಚೇರಿಯ ಉದ್ಘಾಟನಾ ಸಮಾರಂಭ…
Read More »ಬೆಂಗಳೂರು ನಗರದಲ್ಲಿ ವಿಚಿತ್ರ ದೂರೊಂದು ದಾಖಲಾಗಿದೆ. ಪಕ್ಕದ ಮನೆ ದಂಪತಿ ಸರಸ ಸಲ್ಲಾಪ ವಿಚಾರ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ಈ ವಿಚಿತ್ರ ಕೇಸ್ ದಾಖಲಾಗಿರುವುದು ಗಿರಿನಗರ…
Read More »ಬೆಂಗಳೂರಲ್ಲಿ ಬಿಜೆಪಿ ಶಾಸಕ ಮುನಿರತ್ನ ಸುದ್ದಿಗೋಷ್ಠಿ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಆರ್ ಆರ್ ನಗರ ಕ್ಷೇತ್ರದಲ್ಲಿ ನಡೆದಿರುವ ಅನ್ಯಾಯವನ್ನು ಖಂಡಿಸುವ ಉದ್ದೇಶದಿಂದ ಸುದ್ದಿಗೋಷ್ಠಿ ನಡೆಸುತ್ತಿರೋದಾಗಿ ತಿಳಿಸಿದ್ದಾರೆ.…
Read More »ಬೆಂಗಳೂರು :ನಟಿ ಸಂಗೀತಾ ಭಟ್ ಇದೀಗ ಮತ್ತೆ ತಮ್ಮ ಫೋಟೋಗಳ ಮೂಲಕ ಇಂಟರ್ನೆಟ್ಗೆ ಕಿಚ್ಚು ಹಚ್ಚಿದ್ದಾರೆ. ಈ ಫೋಟೋಗಳನ್ನು ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ. ಕೆಂಪು ಬಣ್ಣದ…
Read More »ಬೆಂಗಳೂರು :’ಪುಷ್ಪ 2′ ಸಿನಿಮಾದ ಶೂಟಿಂಗ್ ಸೆಟ್ಟಿಂದ ವಿಡಿಯೋ ಲೀಕ್ ಆಗಿದೆ. ಈ ಮೂಲಕ ಶ್ರೀವಲ್ಲಿ ಪಾತ್ರದ ಲುಕ್ ಬಹಿರಂಗ ಆಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ…
Read More »ಉತ್ತರ ಪ್ರದೇಶ :ಬಾಲಕಿಯನ್ನು ಪ್ರೀತಿಸುತ್ತಿದ್ದ 45 ವರ್ಷದ ಭೂಪನೊಬ್ಬ ಆಕೆ ವಿರೋಧಿಸಿದ್ದಕ್ಕೆ ಬಾಂಬ್ ಇಟ್ಟು ಉಡಾಯಿಸಲು ವಿಫಲ ಯತ್ನ ಮಾಡಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಬಾಲಕಿಯ…
Read More »ಬೆಂಗಳೂರು ಉತ್ತರ ಲೋಕಸಭೆ ಟಿಕೆಟ್ ಮಿಸ್ ಆದ ಬೆನ್ನಲ್ಲೇ ಮೊದಲ ಬಾರಿಗೆ ಡಿವಿ ಸದಾನಂದಗೌಡ ಮಾಧ್ಯಮಗೋಷ್ಟಿ ನಡೆಸಿ ಮನದಾಳ ಹೊರಹಾಕಿದ್ದಾರೆ. ಕಳೆದ ಹಲವಾರು ದಿನಗಳಿಂದ ಸುದ್ದಿಗೋಷ್ಠಿ ಮಾಡ್ತಿನಿ…
Read More »ಲೋಕಾ ಸಭಾ ಚುನಾವಣೆ ಹಿನ್ನಲೆ ಬೆಂಗಳೂರಿನಲ್ಲಿ ಇಂದು ಮುಂಜಾನೆ ರೌಡಿಶೀಟರ್ ಗಳ ಮನೆ ಮೇಲೆ ಪೊಲೀಸ್ರು ದಾಳಿ ನಡೆಸಿದ್ದಾರೆ.. ಬೆಂಗಳೂರಿನ ದಕ್ಷಿಣ ವಿಭಾಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ…
Read More »ಬೆಂಗಳೂರು : ತುಪ್ಪದ ಬೆಡಗಿ ಎಂದೇ ಫೇಮಸ್ ಆಗಿರುವ ನಟಿ ರಾಗಿಣಿ ದ್ವಿವೇದಿ ಹೊಸ ಫೋಟೋಶೂಟ್ನಲ್ಲಿ ಮಿಂಚಿದ್ದಾರೆ. ಅವರ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ.…
Read More »ಬೆಂಗಳೂರು :ರೈಲ್ವೇ ಎಸ್ಐ ಎಂದು ಹೇಳಿಕೊಳ್ಳುತ್ತಿರುವ ಯುವತಿ ಮಾಳವಿಕಾ ಬಂಡಾರ ಮರಾಮೋಸದಾಟವನ್ನು ರೈಲ್ವೆ ಪೊಲೀಸರು ಬಯಲಿಗೆಳೆದಿದ್ದಾರೆ. ರೈಲ್ವೇ ಪೊಲೀಸ್ ಆಗಬೇಕೆಂದುಕೊಂಡಿದ್ದ ಮಾಳವಿಕಾ ಖಾಕಿ ಯೂನಿಫಾರಂ ಧರಿಸಿಯೇಬಿಟ್ಟರು. ನಾರ್ಕೆಟ್ಪಲ್ಲಿ…
Read More »ಬಳ್ಳಾರಿ : ಬಳ್ಳಾರಿ ತಾಲೂಕಿನ ಸಿಂಧವಾಳ ಚೆಕ್ ಪೋಸ್ಟ್ ಬಳಿ ದಾಖಲೆ ರಹಿತ ಅಪಾರ ಪ್ರಮಾಣದ ಬೆಳ್ಳಿ ಮತ್ತು ಹಣ ಸೀಜ್ ಮಾಡಲಾಗಿದೆ. ಆಂಧ್ರದ ಗಡಿ ಚೆಕ್…
Read More »ನವದೆಹಲಿ : ಐಪಿಎಲ್ ಆರಂಭಕ್ಕೆ ಇನ್ನೇರಡು ದಿನ ಬಾಕಿ ಇರುವಾಗ ಡೆಲ್ಲಿ ಕ್ಯಾಪಿಟಲ್ಸ್ ತನ್ನ ನಾಯಕನನ್ನು ಬದಲಾಯಿಸಿದೆ. ಕಳೆದ ಆವೃತ್ತಿಯಲ್ಲಿ ತಂಡವನ್ನು ಮುನ್ನಡೆಸಿದ್ದ ಆಸ್ಟ್ರೇಲಿಯಾದ ಆರಂಭಿಕ ಆಟಗಾರ…
Read More »ತುಮಕೂರು : ಕುಣಿಗಲ್ ನಿಂದ ತುಮಕೂರಿಗೆ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಪ್ರಯಾಣಿಕನೊಬ್ಬ ಆಸಿಡ್ ಸಾಗಿಸುತ್ತಿದ್ದ, ಇದ್ದಕ್ಕಿದ್ದ ಹಾಗೆ ಆಸಿಡ್ ಸಿಡಿದಿದೆ. ಸಿಡಿದ ಪರಿಣಾಮ ಸಹ ಪ್ರಾಯಾಣಿಕರಿಗೆ ಭಾರಿ…
Read More »ಬೆಂಗಳೂರು : ನಟಿ ನಯನತಾರಾ ತಮಿಳು ಚಿತ್ರರಂಗದಲ್ಲಿ ಲೇಡಿ ಸೂಪರ್ ಸ್ಟಾರ್ ಜಸ್ಟ್ 50 ಸೆಕೆಂಡ್ ಜಾಹೀರಾತಿನಲ್ಲಿ ನಟಿಸಿದಕ್ಕೆ ದುಬಾರಿ ಸಂಭಾವನೆ ಪಡೆದು ಎಲ್ಲರಿಗೂ ಅಚ್ಚರಿ ಮೂಡಿಸಿದ್ದಾರೆ.…
Read More »ಬೆಂಗಳೂರು : ಮಾಜಿ ಸಿಎಂ ಹೆಚ್. ಡಿ. ಕುಮಾರಸ್ವಾಮಿ ಅವರಿಗೆ ಇಂದು ಹೃದಯ ಶಸ್ತ್ರ ಚಿಕಿತ್ಸೆ ನಡೆಯಲಿದ್ದು, ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಾಜಿ ಸಿಎಂ ಹೆಚ್.…
Read More »ಟಿಕೆಟ್ ಕೈತಪ್ಪಿರುವ ಹಿನ್ನಲೆಯಲ್ಲಿ ಬಿಜೆಪಿ ವಿರುದ್ದ ಬಂಡೆದ್ದಿರುವ ಕೆ.ಎಸ್. ಈಶ್ವರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಲೋಕಾ ಚುನಾವಣೆ ನಂತರ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಆಗ್ತಾರೆ ಎಂದು ಬಾಂಬ್…
Read More »ಯಲಹಂಕ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ನಾನೇ ಸ್ಪರ್ಧಿಸುವುದಾಗಿ ಯಲಹಂಕ ಶಾಸಕ ಎಸ್. ಆರ್. ವಿಶ್ವನಾಥ್ ಘೋಷಿಸಿದ್ದಾರೆ. ವಿದ್ಯಾವಂತರಾಗಿರುವ ತಮ್ಮ ಪುತ್ರ ಅಲೋಕ್ ವಿಶ್ವನಾಥ್ ಅವರ ಬಗ್ಗೆ ಕ್ಷೇತ್ರದಲ್ಲಿ…
Read More »ನವದೆಹಲಿ : “17 ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ಅಂತಿಮವಾಗಿದ್ದು, ಉಳಿದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಗಳ ಬಗ್ಗೆ ಬೆಂಗಳೂರಿನಲ್ಲಿ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಗುವುದು” ಎಂದು ಡಿಸಿಎಂ…
Read More »ಸಂವಹನ, ಇಲೆಕ್ಟ್ರಾನಿಕ್ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರವರು ಭಾರತದ ಮೊಟ್ಟ ಮೊದಲ ಅತಿವೇಗದ ಮತ್ತು ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ IP/MPLS (ಮಲ್ಟಿಪ್ರೊಟೊಕಾಲ್…
Read More »ಚಿಕ್ಕೋಡಿ : ಕಾರ್ ಮೇಲೆ ಮಿಡಿಯಾ ಎಂದು ಬರೆಸಿಕೊಂಡು ಸ್ಮಗ್ಲಿಂಗ್ ಮಾಡುತ್ತಿರುವಂತಹ ಘಟನೆ ನಡೆದಿದೆ. ಮಿಡಿಯಾ ಎಂದು ಬರೆದರೇ ಯಾರು ತಡೆಯುವದಿಲ್ಲ ಎನ್ನುವ ಆಲೋಚನೆಯಲ್ಲಿದ್ದಂತಹ ಗ್ಯಾಂಗ್ ಹುಕ್ಕೇರಿ ಅರಣ್ಯ ಇಲಾಖೆ…
Read More »ಬೆಂಗಳೂರು: ಬೆಂಗಳೂರು ನಗರದಲ್ಲಿ ಮಳೆಯ ಅಭಾವದಿಂದಾಗಿ ಅಂತರ್ಜಲ ಮಟ್ಟ ಕುಸಿದಿರುವುದರಿಂದ ಸಾಕಷ್ಟು ಕೊಳವೆ ಬಾವಿಗಳು ಬತ್ತಿ ಹೋಗಿರುತ್ತವೆ. ಈ ಸಂಬಂಧ, ಉಲ್ಬಣವಾಗಿರುವ ಸಮಸ್ಯೆಗಳನ್ನು ಮಂಡಳಿಯೂ ಸಮರ್ಪಕವಾಗಿ ನಿರ್ವಹಿಸಲು…
Read More »ನಂದಿನಿ ಹಾಲು ಉತ್ಪನ್ನಗಳಿಂದ ರಾಜ್ಯ ಸೇರಿದಂತೆ ದೇಶದೆಲ್ಲೆಡೆ ಹೆಸರುವಾಸಿಯಾದ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್) ಮತ್ತೊಂದು ಹೆಜ್ಜೆ ಮುಂದೆಯಿಟ್ಟಿದ್ದು, ವಿಶ್ವದೆಲ್ಲೆಡೆ ‘ನಂದಿನಿ’ ಕಂಪು ಪಸರಿಸಲು ಹೊರಟಿದೆ. ಹೌದು……
Read More »ಕೊಡಗು : ಸ್ನಾನಕ್ಕೆ ತೆರಳಿದ ಪ್ರದೀಪ್ ಎಂಬ 21 ವರ್ಷದ ಯುವಕ ಕಾವೇರಿ ನದಿಯ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು…
Read More »ಡೆಬಿಟ್ ಕಾರ್ಡ್ಗಳು ಜನ ಸಾಮಾನ್ಯರ ವ್ಯವಹಾರವನ್ನು ಸುಲಭವಾಗಿಸಿದೆ. ನಗದು ವಿತ್ಡ್ರಾ ಮಾಡುವುದು ಮಾತ್ರವಲ್ಲ ಕಾರ್ಡ್ ಸ್ವೈಪ್ ಮಾಡಿ ಖರೀದಿಯನ್ನೂ ಮಾಡಬಹುದು. ಹೀಗಾಗಿ ನಗದು ರಹಿತ ವ್ಯವಹಾರಗಳಿಗಾಗಿ ಡೆಬಿಟ್…
Read More »ಕೊಪ್ಪಳ : ಕೀರ್ತಿ ನಗರ, ಧನ್ವಂತರಿ ಕಾಲೋನಿಯಲ್ಲಿ ಕಳೆದ ರಾತ್ರಿ ಮೂರು ಮನೆಗಳಲ್ಲಿ ಸರಣಿ ಮನೆಗಳ್ಳತನ ನಡೆದಿದ್ದು, ಕೀರ್ತಿ ನಗರದ ನಿವಾಸಿ ಆದಿರಾಜ್ ಬಾವಿಕಟ್ಟಿ ನಿವಾಸದಲ್ಲಿ 1.20…
Read More »ಬೀದಿ ಬದಿ ಮಾರಾಟ ಮಾಡುವ ಐಸ್ ಕ್ರೀಂ ತಿನ್ನುವ ಮುನ್ನ ಎಚ್ಚರ ಇರಲಿ. ಹೌದು ಹೈದರಾಬಾದಿನಲ್ಲಿ ಐಸ್ ಕ್ರೀಂ ಮಾರಾಟಗಾರನೊಬ್ಬ ಹಸ್ತಮೈಥುನ ಮಾಡಿ ವೀರ್ಯವನ್ನು ಐಸ್ ಕ್ರೀಂಗೆ…
Read More »ಹಬ್ಬಗಳ ದೇಶ ನಮ್ಮದು. ವರ್ಷದ 365 ದಿನಗಳು ದೇಶದ ಒಂದಲ್ಲಾ ಒಂದು ಪ್ರಾಂತ್ಯದಲ್ಲಿ ಏನಾದರೊಂದು ಹಬ್ಬ-ಹರಿದಿನ ತಪ್ಪುವುದಿಲ್ಲ. ಕೆಲವು ಹಬ್ಬಗಳು ದೇಶದೆಲ್ಲೆಡೆ ಆಚರಿಸಲ್ಪಡುವಂಥವು. ಉದಾ: ಇನ್ನೇನು ಬರಲಿರುವ…
Read More »ಹುಬ್ಬಳ್ಳಿ: ಬಸವರಾಜ್ ಬೊಮ್ಮಾಯಿ ಟಿಕೆಟ್ ಬದಲಿಗೆ ಹಾವೇರಿ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಪುತ್ರ ಕಾಂತೇಶ ಅವರಿಗೆ ಟಿಕೆಟ್ ನೀಡಬೇಕು. ಇಲ್ಲವಾದಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದಿಂದ…
Read More »ಚಿತ್ರದುರ್ಗ : ಗಂಡ ಸರ್ಕಾರಿ ನೌಕರನಾಗಿದ್ದರೂ, ಐಪಿಎಲ್ ಬೆಟ್ಟಿಂಗ್ ದಂಧೆಯಲ್ಲಿ ಜೂಜಾಡಿ ಮೈತುಂಬಾ ಸಾಲ ಮಾಡಿಕೊಂಡಿದ್ದ. ಸಾಲಗಾರರು ಮನೆಯ ಬಳಿ ಬಂದು ಸಾಲಕ್ಕಾಗಿ ಪೀಡಿಸುತ್ತಾ ಗಂಡ-ಹೆಂಡತಿ ಇಬ್ಬರಿಗೂ…
Read More »ತೆಲಂಗಾಣ : ಪವನ್ ಕಲ್ಯಾಣ್ ಚುನಾವಣೆಗೆ ತಯಾರಾಗುತ್ತಿದ್ದಾರೆ. ಟಿಡಿಪಿ, ಬಿಜೆಪಿ ಜೊತೆ ಸೇರಿಕೊಂಡು ಭರ್ಜರಿ ಪ್ರಚಾರ ನಡೆಸಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಆಂಧ್ರದ ಹಾಲಿ ಸರ್ಕಾರವನ್ನು ಉರುಳಿಸಿಯೇ…
Read More »ಲೋಕಸಭೆ ಚುನಾವಣೆಯಲ್ಲಿ ತುಮಕೂರಿನಿಂದ ವಿ. ಸೋಮಣ್ಣ ಸ್ಪರ್ಧೆಯಿಂದ ಕೆಲ ಬಿಜೆಪಿ ನಾಯಕರು ಬಂಡಾಯ ಎದ್ದಿದ್ದಾರೆ. ಮೊದಲಿನಿಂದಲೂ ಹೊರಗಿನವರಿಗೆ ಟಿಕೆಟ್ ಕೊಡಬೇಡಿ ಎನ್ನುತ್ತಿದ್ದ ಮಾಜಿ ಸಚಿವ ಮಾಧುಸ್ವಾಮಿ ಈಗ…
Read More »ಬೆಂಗಳೂರು : ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ನಡುವೆ ಅಪಸ್ವರ ಎದ್ದಿದೆ ಎಂಬ ವರದಿಗಳ ಬೆನ್ನಲ್ಲೇ ಆ ವಿಚಾರವಾಗಿ ಬಿಜೆಪಿ ಹೈಕಮಾಂಡ್ ಮಧ್ಯಪ್ರವೇಶಿಸಿದೆ. ಜೆಡಿಎಸ್ ಮುನಿಸು ಶಮನಗೊಳಿಸಲು…
Read More »ಹುಬ್ಬಳ್ಳಿ: ಇಂದು ಚುನಾವಣಾ ಆಕಾಂಕ್ಷಿಗಳ ಪಟ್ಟಿ ಬಿಡುಗಡೆ ಆಗಲಿದೆ. ಅದರಲ್ಲಿ ಬೆಳಗಾವಿಗೆ ತಮ್ಮ ಹೆಸರು ಅಂತಿಮಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಬೆಳಗಾವಿಯ ನಾಯಕರೊಂದಿಗೆ ಮಾತನಾಡಿದ್ದು, ಅಧಿಕೃತವಾಗಿ ಟಿಕೆಟ್…
Read More »ಧಾರವಾಡ : ಗೃಹಬಳಕೆ ಸಿಲಿಂಡರ್ ಸ್ಪೋಟಗೊಂಡಿದ್ದು ಓರ್ವ ಮಹಿಳೆ ಸಾವನ್ನಪ್ಪಿ, ನಾಲ್ವರಿಗೆ ಗಂಭೀರ ಗಾಯವಾಗಿರುವಂತಹ ಘಟನೆ ಧಾರವಾಡ ತಾಲೂಕಿನ ಕಲ್ಲೆ ಗ್ರಾಮದಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಕಲ್ಲೆ…
Read More »ಮುಂಬೈ: ಭೂಗತ ಪಾತಕಿ ಚೋಟಾ ರಾಜನ್ ಸಹಚರ ರಾಮ್ನಾರಾಯಣ್ ಗುಪ್ತ ಎಂಬಾತನ ಮೇಲೆ 2006ರಲ್ಲಿ ಮುಂಬೈನಲ್ಲಿ ನಡೆದಿದ್ದ ನಕಲಿ ಎನ್ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪೊಲೀಸ್ ಅಧಿಕಾರಿ…
Read More »ಲೋಕಸಭಾ ಚುನಾವಣೆ – 2024 ರ ಅಂಗವಾಗಿ ಇಂದು “ಚುನಾವಣಾ ಸಮಯದಲ್ಲಿ ಮಾಧ್ಯಮ” ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವಾರ್ತಾ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಮುಖ್ಯ ಚುನಾವಣಾಧಿಕಾರಿಗಳ ಕಛೇರಿ ವತಿಯಿಂದ…
Read More »ಮೈಸೂರು : ನಗರದ ಕುಂಬಾರಕೊಪ್ಪಲು ಗ್ರಾಮದಲ್ಲಿ ಎಲೆಕ್ಟ್ರಿಕ್ ಬೈಕ್ನಿಂದ ಬಾರಿ ಅವಘಡ ಸಂಭವಿಸಿದೆ. ಎಲೆಕ್ಟ್ರಿಕ್ ಬೈಕ್ ಚಾರ್ಜ್ ಹಾಕಿದ ವೇಳೆ, ಶಾರ್ಟ್ ಸರ್ಕ್ಯೂಟ್ನಿಂದಾಗಿ ಎಲೆಕ್ಟ್ರಿಕ್ ಬೈಕ್ ಬೆಂಕಿ…
Read More »ಬೀದರ್ : ಲೋಕಸಭಾ ಚುನಾವಣೆ ಹಿನ್ನೆಲೆ ಬೀದರ್ ಜಿಲ್ಲೆಯ ಗಡಿ ಚೆಕ್ ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ ನಡೆಸಲಾಗಿದೆ. ಜಿಲ್ಲೆಯಾದ್ಯಂತ ನಿರ್ಮಾಣವಾಗಿರುವ 18 ಚೆಕ್ಪೋಸ್ಟ್ಗಳು ಹಾಗೂ ಬೀದರ್ ತಾಲೂಕಿನ…
Read More »ಬೆಂಗಳೂರು : ಒಂದೇ ಕುಟುಂಬದ ಮೂರು ಜನರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಜೆ.ಪಿ ನಗರದ ಮೂರನೆ ಹಂತದಲ್ಲಿ ನಡೆದಿದೆ. ಇವರು ಮೂಲತಃ ಉಡುಪಿ…
Read More »ಹುಬ್ಬಳ್ಳಿ : ರಾಜ್ಯ ಬಿಜೆಪಿ (BJP) ಪಾಲಿನ ಮತ್ತೊಂದು ಭದ್ರಕೋಟೆಯೆಂದರೆ ಅದು ಹುಬ್ಬಳ್ಳಿ-ಧಾರವಾಡ ಜಿಲ್ಲೆಯ. ಈ ಧಾರವಾಡ ಲೋಕಸಭಾ ಕಾಂಗ್ರೆಸ್ ಟಿಕೆಟ್ ಫೈನಲ್ ಗೆ ತೀವ್ರ ಕಸರತ್ತು…
Read More »ಬೆಂಗಳೂರು : ನಗರದ ಜಾಲಹಳ್ಳಿಯ ಪ್ರತಿಷ್ಟಿತ ಬಿ ಇ ಎಲ್ ನ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ರಾಷ್ಟ್ರಕವಿ ಕುವೆಂಪು ಕಾಲಕ್ಷೇತ್ರದಲ್ಲಿ ಆಯೋಜಿಸಲಾಗಿತ್ತು. 2023-24…
Read More »ದಳಪತಿ ವಿಜಯ್ ಟೀಂ ನಿನ್ನೆ ಕೇರಳದ ತಿರುವನಂತಪುರಂಗೆ ಭೇಟಿ ನೀಡಿದ್ದು, ಈ ವೇಳೆ ಅಭಿಮಾನಿಗಳು ಅವರನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ವೇಳೆ ನೂಕು ನುಗ್ಗಲು ಆಗಿದೆ.…
Read More »ಕಲಬುರಗಿ : ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಲಬುರಗಿ ಚೆಕ್ ಪೋಸ್ಟ್ ಸೇರಿದಂತೆ ಇತರೆಲ್ಲೆಡೆ ತಪಾಸಣಾ ಸಿಬ್ಬಂದಿ ಗಸ್ತು ಚುರುಕುಗೊಂಡಿದ್ದು, ಯಡ್ರಾಮಿ ತಾಲೂಕಿನ ಎಸ್.ಎನ್.ಹಿಪ್ಪರಗಾ ಗ್ರಾಮದ…
Read More »ಹಾವೇರಿ: ಮದುವೆಯಾಗಲು ನಿರಾಕರಿಸಿದಳೆಂಬ ಕಾರಣಕ್ಕೆ ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಮಾವ ಹತ್ಯೆ ಮಾಡಿದ ಘಟನೆ ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಬೈಚವಳ್ಳಿಯಲ್ಲಿ ನಡೆದಿದೆ. ದೀಪಾ ಗೊಂದಿ (21) ಕೊಲೆಯಾದ…
Read More »ಬೆಂಗಳೂರು : ನಾಡಪ್ರಭು ಕೆಂಪೇಗೌಡ ಬಡಾವಣೆ ನಿರ್ಮಾಣ ಆರಂಭಿಸಿ 13 ವರ್ಷ ಕಳೆದಿದೆ. 4040 ಎಕರೆ ಅಧಿಸೂಚಿತ ಭೂಮಿಯಲ್ಲಿ 1,656 ಎಕರೆ ಭೂಮಿಯನ್ನು ಇನ್ನೂ ಸ್ವಾಧೀನ ಪಡಿಸಿಕೊಳ್ಳಲಾಗದೆ…
Read More »ಕಲಬುರಗಿ : ಭೀಮಾ ನದಿಗೆ ನೀರು ಬಿಡುವಂತೆ ಜೆಡಿಎಸ್ ಮುಖಂಡ ಶಿವಕುಮಾರ ನಾಟೀಕರ್ ಹಾಗೂ ವ್ಯಾಪಾರಸ್ಥರಿಂದ ಉಪವಾಸ ಸತ್ಯಾಗ್ರಹ ಐದನೇ ದಿನಕ್ಕೆ ಮುಂದುವರೆದಿದೆ. ಭೀಮಾ ನದಿಗೆ ಮಹಾರಾಷ್ಟ್ರದ ಉಜನಿ…
Read More »ಕೋಲ್ಕತಾ: ಸ್ವಂತ ಸಹೋದರರಿಬ್ಬರು ಒಂದೇ ಹಂತದ ಹುದ್ದೆ ಅಲಂಕರಿಸಿದ ಅಪರೂಪದ ವಿದ್ಯಮಾನಕ್ಕೆ ಪೊಲೀಸ್ ಇಲಾಖೆ ಸಾಕ್ಷಿಯಾಗಿದೆ. ಎರಡು ಬೇರೆ ಬೇರೆ ರಾಜ್ಯಗಳಲ್ಲಿ ಪೊಲೀಸ್ ಮಹಾನಿರ್ದೇಶಕರಾಗಿ (ಡಿಜಿಪಿ) ಇವರು…
Read More »ತುಮಕುರು : ಗಣಿಗಾರಿಕೆಯ ಟಿಪ್ಪರ್ ಲಾರಿಗಳ ಅಬ್ಬರ, ಧೂಳಿನಿಂದ ನಲುಗಿ ಹೋದ ಹತ್ತಾರು ಹಳ್ಳಿಗಳ ಸಾರ್ವಜನಿಕರು ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಜಂಪೇನಹಳ್ಳಿ ಕ್ರಾಸ್ ನ ಬಳಿ…
Read More »ಕೆಎಎಸ್ ಅಧಿಕಾರಿಗಳಿಗೆ ಅದೇನೋ ಗೊತ್ತಿಲ್ಲ. ಬಿಡಿಎ ಅಂದರೇ ಪಂಚಪ್ರಾಣ. ಬಿಡಿಎನಲ್ಲಿ ಕಾರ್ಯದರ್ಶಿ ಹಾಗೂ ಉಪ ಅಯುಕ್ತರ ಹುದ್ದೆಯನ್ನು ಪಡೆಯಬೇಕಂತ ಎಂತ ಲಾಬಿಯಾದ್ರೂ ಮಾಡ್ತಾರೆ. ಕಾರ್ಯದರ್ಶಿ ಹಾಗೂ ಉಪ…
Read More »ಕೇರಳ : ನಟಿ ಪ್ರಿಯಾಮಣಿ ಅವರು ಎರ್ನಾಕುಲಂ ತ್ರಿಕ್ಕದಲ್ಲಿರುವ ಮಹಾದೇವ ದೇವಸ್ಥಾನಕ್ಕೆ ರೋಬೋ ಎಲಿಫೆಂಟ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ. ನಟಿ ಪ್ರಿಯಾಮಣಿ ಅವರು ಎರ್ನಾಕುಲಂ ಕಾಲಡಿ ತ್ರಿಕ್ಕದಲ್ಲಿರುವ…
Read More »ಕಲಬುರಗಿ : ಲೋಕಸಭಾ ಚುನಾವಣಾ ದಿನಾಂಕ ನಿಗದಿಯಾದ ಹಿನ್ನಲೆಯಲ್ಲಿ ಅಕ್ರಮ ಚಟುವಟಿಕೆ ತಡೆಯಲು ಚೆಕ್ ಪೋಸ್ಟ್ ನಿರ್ಮಾಣ ಮಾಡಿ ಕಲಬುರಗಿ ಜಿಲ್ಲೆಯಲ್ಲಿ ಹೈ ಅಲರ್ಟ್ ಮಾಡಲಾಗಿದೆ. ಅಫಜಲಪುರ…
Read More »ಬಂಡುಕೋರ ನಾಯಕ ಈಶ್ವರಪ್ಪ ವಿರುದ್ಧ ಕ್ರಮಕೈಗೊಳ್ಳಲಾಗದ ನೀವು ‘‘ವೀಕ್ ಪಿಎಂ’’ ಅಲ್ಲದೆ ಮತ್ತೇನು? – ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದರು. ಪ್ರಧಾನಿ ನರೇಂದ್ರ ಮೋದಿಯವರೇ, ಕಾಂಗ್ರೆಸ್ ಪಕ್ಷದಲ್ಲಿ…
Read More »ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಆರ್ಸಿಬಿ ಮ್ಯಾಚ್ ವೀಕ್ಷಣೆಗೆ ಬರುವ ಕ್ರಿಕೆಟ್ ಪ್ರೇಮಿಗಳಿಗೆ ಬಿಎಂಟಿಸಿ ಗುಡ್ನ್ಯೂಸ್ ನೀಡಿದೆ. ಮಾರ್ಚ್ 22, 25, 29 ಮತ್ತು ಏಪ್ರಿಲ್…
Read More »ಕೊಪ್ಪಳದಲ್ಲಿ ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ್ಗೆ ಬಂಡಾಯದ ಬಿಸಿ ತಟ್ಟಿದೆ. ಹಾಲಿ ಸಂಸದರಾಗಿದ್ದ ಸಂಗಣ್ಣ ಕರಡಿಯವರಿಂದ ಬಂಡಾಯ ಎದುರಿಸುವಂತಾಗಿದೆ. ತಮಗೆ ಲೋಕಸಭೆ ಟಿಕೆಟ್ ಸಿಗದ ಕಾರಣ ಸಂಗಣ್ಣ…
Read More »ವಿಜಯಪುರ : ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಮಾರಡಗಿ ತಾಂಡಾ ಎಂಬ ಗ್ರಾಮದ ನಿವಾಸಿಗಳಾದ ಕಲ್ಲಪ್ಪ ಕುಂಬಾರ (35) ಪಾರ್ವತಿ ತಳವಾರ (38) ವಿವಾಹಿತೆ ಪಾರ್ವತಿ ಹಾಗೂ…
Read More »ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಮಾಜಿ ಸಿಎಂ ಡಿವಿ ಸದಾನಂದ ಗೌಡ ರಾಜ್ಯ ಒಕ್ಕಲಿಗ ಸಂಘದ ಪ್ರಮುಖರ ಜೊತೆ ಸಭೆ…
Read More »ಹುಬ್ಬಳ್ಳಿ : ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ ಬೈದಿದ್ದರೆ, ಸಚಿವ ಸಂತೋಷ…
Read More »ಚಿತ್ರದುರ್ಗ : ಗಂಡನ ಮನೆಯವರು, ಮನೆಯಿಂದ ಆಚೆ ಹಾಕಿದ್ದಕ್ಕೆ ಪತಿ ಮನೆಯ ಹೊಸ್ತಿಲ ಮುಂದೆ ಕುಳಿತು ಪತ್ನಿ ಧರಣಿಯನ್ನ ನಡೆಸಿದ್ದಾರೆ. ಗಂಡನ ಮನೆಯವರು ಮನೆಯೊಳಗೆ ಬಿಟ್ಟುಕೊಳ್ತಿಲ್ಲಾ ಅಂತ…
Read More »ನವದೆಹಲಿ : ಮೂವರು ನ್ಯಾಯಮೂರ್ತಿಗಳನ್ನು ವಿವಿಧ ಹೈಕೋರ್ಟ್ಗಳಿಗೆ ವರ್ಗಾವಣೆ ಮಾಡಲಾಗಿದೆ. ಐವರು ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಖಾಯಂ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲಾಗಿದೆ. ಕಾನೂನು ಸಚಿವಾಲಯದ ಅಧಿಸೂಚನೆಗಳ ಪ್ರಕಾರ ಮಧ್ಯಪ್ರದೇಶ…
Read More »ವಿಜಯನಗರ : ಸಂಸದ ಜಗ್ಗೇಶ್ ನೇತೃತ್ವದಲ್ಲಿ ಮತ್ತೊಮ್ಮೆ ಮೋದಿಗಾಗಿ ಹಂಪಿಯಲ್ಲಿ ವಿಶೇಷವಾಗಿ ಯಂತ್ರೋದ್ಧಾರಕ, ವಿರೂಪಾಕ್ಷ, ಭುವನೇಶ್ವರಿ ದೇಗುಲದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿ ಮೂರನೇ ಬಾರಿ ಪ್ರಧಾನಿ ಆಗಬೇಕು…
Read More »ವಿಜಯನಗರ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅನುಮತಿ ಪಡೆದವರು ಶಸ್ತ್ರಾಸ್ತ್ರ, ಮದ್ದು – ಗುಂಡಿನೊಂದಿಗೆ ತಿರುಗಾಡುವಂತಿಲ್ಲ ವಿಜಯನಗರ ಜಿಲ್ಲಾಧಿಕಾರಿ ದಿವಾಕರ್ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಲೋಕಸಭಾ ಎಲೆಕ್ಷನ್…
Read More »ಹೈದ್ರಾಬಾದ್ : ನಟಿ ಅರುಂಧತಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅರುಂಧತಿಗೆ ತುರ್ತು ನಿಘಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚೆನ್ನೈನ ಕೋವಳಂ ಬೈಪಾಸ್ ಬಳಿ ಅಪಘಾತ ಸಂಭವಿಸಿದ್ದು,…
Read More »ರಾಮನಗರ : ಅಪ್ರಾಪ್ತ ಬಾಲಕಿಯ ಮೇಲೆ 36 ವರ್ಷದ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಘಟನೆ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಣ್ಣ ಎಂದು…
Read More »ನವದೆಹಲಿ: ಫ್ರೀಡಂ ಟಿವಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಲಭ್ಯವಾಗಿದೆ. ದೆಹಲಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕಾರಣಿ ಸಭೆಯಲ್ಲಿ ಅಭ್ಯರ್ಥಿಗಳ ಪಟ್ಟಿ ರೆಡಿಯಾಗಿದೆ. ಕರ್ನಾಟಕದ ಯಾವ ಕ್ಷೇತ್ರಕ್ಕೆ ಯಾರು…
Read More »ಬೆಂಗಳೂರು : ನಟಿ ಮೀರಾ ಜಾಸ್ಮಿನ್ ಸಖತ್ ಹಾಟ್ ಲುಕ್ನಲ್ಲಿ ಮಿಂಚುತ್ತಿರುವ ಮೀರಾ, ಕಮ್ಬ್ಯಾಕ್ಗಾಗಿಯೇ ಭರ್ಜರಿ ತಯಾರಿ ನಡೆಸಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಬೆಳ್ಳಿತೆರೆಯಿಂದ ದೂರ ಉಳಿದಿದ್ದ…
Read More »ತುಮಕೂರು: ಬಿಜೆಪಿ ಹೈಕಮಾಂಡ್ ಕರ್ನಾಟಕದ 28 ಕ್ಷೇತ್ರಗಳ ಫೈಕಿ 20 ಕ್ಷೇತ್ರದಲ್ಲಿ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆಯಾಗಿದ್ದು, ಹಲವು ಕ್ಷೇತ್ರಗಳಲ್ಲಿಬಿಜೆಪಿ ನಾಯಕರು ಬಂಡಾಯದ ಬಾವುಟ ಹಾರಿಸಿದೆ. ತುಮಕೂರು ಲೋಕಸಭಾ…
Read More »ಬೆಂಗಳೂರು : ಬೆಳಗ್ಗೆ ಐಟಿ ಅಧಿಕಾರಿಗಳಿಂದ ನಗರದ ಕೋರಮಂಗಲ, ಜಯನಗರ ಸೇರಿ ಹಲವೆಡೆ ಏಕಕಾಲಕ್ಕೆ ಐಟಿ ಅಧಿಕಾರಿಗಳಿಂದ ದಾಳಿ ನಡೆದಿದೆ. ಮೇಘನಾ ಫುಡ್ಸ್ ಗ್ರೂಪ್ ಮೇಲೂ ದಾಳಿ…
Read More »ಒಕ್ಕಲಿಗರ ಪ್ರಾಬಲ್ಯ ಇರುವ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ ಯುವ ನಾಯಕ ಅಲೋಕ್ ವಿಶ್ವನಾಥ್ ಗೆ ಟಿಕೆಟ್ ನೀಡಲು ಹಲವು ಒಕ್ಕಲಿಗ ಮಠಾಧಿಪತಿಗಳು ಹಾಗೂ ಸಂಘ -ಸಂಸ್ಥೆಗಳಿಂದ ಹಾಗೂ…
Read More »ಹುಬ್ಬಳ್ಳಿ : ಲೋಕ ಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ,ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಅಕ್ರಮ ಹಣ ಸಾಗಾಟಕ್ಕೆ ಕಡಿವಾಣ ಹಾಕಲು ಪೊಲೀಸರು ಅಲ್ಲಲ್ಲಿ…
Read More »ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ತನ್ನ ಪಾಟ್ನರ್ಗೆ ಭರ್ಜರಿ ಟೆನ್ಷನ್ ಕೊಟ್ಟಿದೆ. ಸೀಟು ಹಂಚಿಕೆ ವಿಚಾರದಲ್ಲಿ ಮುನಿಸಿಕೊಂಡಿರುವ ಕುಮಾರಸ್ವಾಮಿ ನಿನ್ನೆ ಕೇಸರಿ ಪಡೆ ಮೇಲೆ ಬಾಂಬ್…
Read More »ಬಳ್ಳಾರಿ: ಕರ್ನಾಟಕ ಗ್ರಾಮೀಣ ಬ್ಯಾಂಕಿನ ಸಾಲ ವಸೂಲಾತಿ ವಿರುದ್ದ ರೈತರು ಪ್ರತಿಭಟಿಸಿದ್ದಾರೆ. ಸುಮಾರು 2 ವರ್ಷಗಳಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಸಾಲ ವಸೂಲಾತಿ ನೀತಿಯನ್ನು ಅನುಸರಿಸುತ್ತಿದ್ದು, ರೈತರನ್ನು…
Read More »ಬೆಂಗಳೂರು: ದೇಶಾದ್ಯಂತ 400ಕ್ಕೂ ಹೆಚ್ಚು ಕ್ಷೇತ್ರದಲ್ಲಿ ಎನ್.ಡಿ.ಎ. ಗೆಲುವಿನಲ್ಲಿ ಕರ್ನಾಟಕದ ಕೊಡುಗೆ ದೊಡ್ಡದಿರಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಿಳಿಸಿದರು. ಪ್ರತಿ ಪೋಲಿಂಗ್ ಬೂತಿನಲ್ಲಿ ಕಮಲ ಅರಳುವಂತೆ…
Read More »ಮುಂಬೈ: ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರ ನೇತೃತ್ವದ ‘ಭಾರತ ಐಕ್ಯತಾ ನ್ಯಾಯ ಯಾತ್ರೆ’ಯ ಅಂಗವಾಗಿ ಸಮಾರೋಪ ಸಮಾರಂಭ ಮುಂಬೈನಲ್ಲಿ ಜರುಗಿತು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ,…
Read More »ಬೆಂಗಳೂರು: ಡಾ. ಪುತಿನ ಕಾವ್ಯ ನಾಟಕ ಪ್ರಬಂಧ ಪುರಸ್ಕಾರವನ್ನು ಹಿರಿಯ ರಂಗಕರ್ಮಿ, ನಾಟಕಕಾರ ಮತ್ತು ರಂಗ ನಿರ್ದೇಶಕ ಶಶಿಧರ ಭಾರಿಘಾಟ್ ಅವರಿಗೆ ಪ್ರದಾನ ಮಾಡಲಾಯಿತು. ಸಹಗಮನ, ಸಾಯುವನೇ…
Read More »ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಎಲ್ಲೆಡೆ ಭರ್ಜರಿ ತಯಾರಿ ನಡೆಯುತ್ತಿದೆ. ಲೋಕಸಭೆ ಸ್ಪರ್ಧೆ ಬಗ್ಗೆ ಗೀತಾ ಶಿವರಾಜ್ಕುಮಾರ್ ಪ್ರತಿಕ್ರಿಯೆ, ಶಿವಮೊಗ್ಗದಲ್ಲಿ ನಾನು ಹತ್ತು ವರ್ಷದ ಹಿಂದೆ ಎಲೆಕ್ಷನ್…
Read More »ದೆಹಲಿಯಲ್ಲೂ ಮಂಡ್ಯ ಗೌಡ್ತಿ ಪಟ್ಟು ಸಡಿಲಿಸುತ್ತಿಲ್ಲ. ಚಿಕ್ಕಬಳ್ಳಾಪುದಿಂದ ಸ್ಪರ್ಧೆ ಅನ್ನೋದೆಲ್ಲಾ ಊಹಾಪೋಹ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಾದರೆ ಮಂಡ್ಯದಿಂದಲೇ ಸ್ಪರ್ಧಿಸುತ್ತೇನೆ. ಬಿಜೆಪಿ ಹೈಕಮಾಂಡ್ಗೆ ವಾಸ್ತವ ಪರಿಸ್ಥಿತಿ ಮನವರಿಕೆ ಮಾಡಿದ್ದೇನೆ…
Read More »ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಆಗಮಿಸಿದ್ರು. ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ,…
Read More »ರಾಜ್ಯದ ಹೆಮ್ಮೆಯ ಬ್ರ್ಯಾಂಡ್ ಅಂದರೆ ಅದು ಕೆಎಂಎಫ್, ಕೇವಲ ದೇಶ ಮಾತ್ರವಲ್ಲ ವಿದೇಶದಲ್ಲೂ ಕೂಡ ಹಾಲು ಮಾರಾಟದಲ್ಲಿ ಮೈಲಿಗಲ್ಲು ಸಾಧಿಸಿದೆ. ಇತ್ತೀಚೆಗೆ ಖಾಸಗಿ ಹಾಲು ಕಂಪನಿಗಳಿಗೆ ಪೈಪೊಟಿ…
Read More »ಯಡಿಯೂರಪ್ಪ ಅವರು ಹಿಂದೊಮ್ಮೆ ರೈತರ ಸಾಲ ಮನ್ನಾದ ಭರವಸೆ ನೀಡಿ ಮುಖ್ಯಮಂತ್ರಿಯಾದ ಮೇಲೆ ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಮೆಷಿನ್ ಇಲ್ಲ ಎಂದು ಹೇಳಿದ್ದರು. ಹಾವೇರಿಯಲ್ಲಿ…
Read More »ಬೆಂಗಳೂರು: ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಮುಖ ತರಬೇತಿ ಸಂಸ್ಥೆಯಾದ ರಾಷ್ಟ್ರೀಯ ರಕ್ಷಣಾ ಕಾಲೇಜಿನ ಅಧಿಕಾರಿಗಳು, ನಾಗರಿಕ ಸೇವೆಗಳ ಅಧಿಕಾರಿಗಳು ಮತ್ತು ಸ್ನೇಹಪರ ವಿದೇಶಿ ದೇಶಗಳ ಮಿಲಿಟರಿ…
Read More »ತುಮಕೂರು: ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ವಿರುದ್ಧ ಎಫ್ಐಆರ್ ದಾಖಲಾದ ಬೆನ್ನಲ್ಲೇ ಸರ್ಕಾರಿ ಅಧಿಕಾರಿಯನ್ನು ಶಾಸಕ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ವಿಡಿಯೊ ವೈರಲ್ ಆಗಿದೆ. ಮಾ. 4ರಂದು ಗುಬ್ಬಿ…
Read More »ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಲೋಕಸಭಾ ಟಿಕೆಟ್ ತಪ್ಪಿಸುವ ಕುತಂತ್ರ ನಡೆದಿದೆ. ಒಂದು ವೇಳೆ ಬೆಳಗಾವಿ ಕ್ಷೇತ್ರದ ಟಿಕೆಟ್ ತಪ್ಪಿದ್ದೇ ಆದರೆ ಉಗ್ರ ಹೋರಾಟ…
Read More »ಲೋಕಸಭಾ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದೆ. ಈಗಾಗಲೇ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಪಕ್ಷಗಳು ಪ್ರಚಾರ ಕಾರ್ಯವನ್ನೂ ಆರಂಭಿಸಿದೆ. ಮತ್ತೊಂದೆಡೆ ಟಿಕೆಟ್ ಆಕಾಂಕ್ಷಿಗಳು ಟಿಕೆಟ್ ಸಿಗದ ಬೇಸರದಲ್ಲಿ ಪಕ್ಷದ ವಿರುದ್ಧ…
Read More »ವಿಜಯಪುರ : ವಿಜಯಪುರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ ರಮೇಶ ಜಿಗಜಿಣಗಿಗೆ ಬಿಜೆಪಿ ಟಿಕೇಟ್ ಘೋಷಣೆಯಾದ ಬೆನ್ನಲ್ಲೇ ವಿಜಯಪುರ ಜಿಲ್ಲಾ ಬಿಜೆಪಿಯಲ್ಲಿ ಬಂಡಾಯದ ಬೇಗುದಿ ಸ್ಪೋಟಗೊಂಡಿದೆ.…
Read More »ಕಾಂತಾರ ಸುಂದರಿ ನಟಿ ಸಪ್ತಮಿ ಗೌಡ ಇತ್ತೀಚೆಗೆ ಹಳ್ಳಿಯ ಪ್ರದೇಶದಲ್ಲಿ ನಿಂತು ಮುದ್ದಾಗಿ ಪೋಟೋಶೂಟ್ ಮಾಡಿಸಿದ್ದಾರೆ. ಹಳ್ಳಿಯ ಸುತ್ತಾ ಓಡಾಡುತ್ತಾ ಎಲ್ಲರ ಗಮನ ಸೆಳೆದಿದ್ದು, ಸಾಮಾಜಿಕ ಜಾಲತಾಣದಲ್ಲಿ…
Read More »ದಾವಣಗೆರೆ : ಅಕ್ರಮವಾಗಿ ಸಾಗಿಸುತ್ತಿದ್ದ ಐದು ಟನ್ ಪಡಿತರ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹರಿಹರದಿಂದ ದಾವಣಗೆರೆಗೆ ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿಯನ್ನು ಬಾತಿ ಬಳಿ ಪೊಲೀಸರು ದಾಳಿ ನಡೆಸಿ…
Read More »ಚಿಕ್ಕೋಡಿ ಲೋಕಸಭೆಯಿಂದ ಸಚಿವ ಸತೀಶ್ ಜಾರಕಿಹೊಳಿ ಮಗಳಾದ ಪ್ರಿಯಾಂಕಾ ಅಖಾಡಕ್ಕೆ ಇಳಿಯುವುದು ಬಹುತೇಕ ಖಚಿತವಾಗಿದೆ. ಈಗಾಗಲೇ ಬಿಜೆಪಿಯಿಂದ ಅಣ್ಣಾಸಾಹೇಬ ಜೊಲ್ಲೆ ಎರಡನೇಯ ಬಾರಿಗೆ ದೆಹಲಿ ಹಾರಲು ಪ್ರಯತ್ನಿಸುತ್ತಿದ್ದಾರೆ.…
Read More »ತುಮಕೂರು : ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣರಿಂದ ಮುಂದುವರಿದ ಟೆಂಪಲ್ ರನ್ ತುಮಕೂರು ಜಿಲ್ಲೆ ತಿಪಟೂರಿನ ದಸರಿಘಟ್ಟ ಚೌಡೇಶ್ವರಿ ದೇವಸ್ಥಾನ, ನೊಣವಿನಕೆರೆ ಕಾಡಸಿದ್ದೇಶ್ವರ ಮಠಕ್ಕೆ ಸೋಮಣ್ಣ ಭೇಟಿ…
Read More »ರಷ್ಯಾಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿನ್ನೆ ನಡೆದ ರಷ್ಯಾ ಚುನಾವಣೆಯಲ್ಲಿ ಸೋವಿಯತ್ ನಂತರ ಅಧಿಕಾರದ ಮೇಲೆ ತಮ್ಮ ಹಿಡಿತವನ್ನು ಭದ್ರಪಡಿಸಿಕೊಂಡಿದ್ದಾರೆ. ಪುಟಿನ್ ಸರ್ವಾಧಿಕಾರದ ವಿರುದ್ಧ ಮತದಾನದ ಕೇಂದ್ರಗಳಲ್ಲಿ ವಿರೋಧ…
Read More »ರಾಬರ್ಟ್ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಹೈದರಾಬಾದ್-ಬೆಂಗಳೂರು ಹೆದ್ದಾರಿಯಲ್ಲಿ ಮಂಗ್ಲಿ ಕಾರು ಅಪಘಾತವಾಗಿದೆ. ಗಾಯಕಿ ಮಂಗ್ಳಿ…
Read More »ಕೋಲ್ಕತ್ತಾ : ದಕ್ಷಿಣ ಕೋಲ್ಕತ್ತಾದ ಮೆಟಿಯಾಬ್ರೂಜ್ನಲ್ಲಿ ನಿರ್ಮಾಣ ಹಂತದ 5 ಅಂತಸ್ತಿನ ಕಟ್ಟಡ ತಡರಾತ್ರಿ ಕುಸಿದಿದೆ. ಈ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 15 ಮಂದಿಯನ್ನು ರಕ್ಷಿಸಲಾಗಿದೆ. ಗಾರ್ಡನ್…
Read More »ರಾಜ್ಯದಲ್ಲಿ ಲೋಕ ಸಮರಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ಬೆಂಗಳೂರು ಉತ್ತರದಲ್ಲಿ ಶೋಭಾ ಕರಂದ್ಲಾಜೆ ಅಭ್ಯರ್ಥಿ ಯಾಗಿರುವುದರಿಂದ ಎದುರಾಳಿ ಯಾರು ಎಂಬ ಪ್ರಶ್ನೆ ಇನ್ನೂ ಕುತೂಹಲಕರವಾಗಿ ಉಳಿದಿದೆ. ಬಿಜೆಪಿಯ…
Read More »ಬಿಹಾರ : ಭೀಕರ ರಸ್ತೆ ಅಪಘಾತದಲ್ಲಿ 7 ಮಂದಿ ಸಾವನ್ನಪ್ಪಿದ ಘಟನೆ ಬಿಹಾರದ ಖಗಾರಿಯಾದಲ್ಲಿ ನಡೆದಿದೆ. ಮದುವೆ ಮನೆಯಿಂದ ಹಿಂದಿರುಗುತ್ತಿದ್ದ ವೇಳೆ ಕಾರು ಹಾಗೂ ಟ್ರಾಕ್ಟರ್ ನಡುವೆ…
Read More »ಮುಂಬೈ: ಅದೇನು ಪವಾಡವೋ ಗೊತ್ತಿಲ್ಲ. ಬಾಲಿವುಡ್ ನಟ-ನಟಿಯರಿಗೆಲ್ಲ ಮಾತ್ರ ಈತ ಬೇಕೇ ಬೇಕು. ಅಷ್ಟೇ ಅಲ್ಲ, ಬಾಲಿವುಡ್ ಎಲ್ಲ ನಟಿಯರ ಜತೆ ಕ್ಲೋಸ್ ಆಗಿ ಅಂದರೆ ನಟಿಯರ…
Read More »ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ಗೆ ಬಿಟ್ಟು ಕೊಟ್ಟಿರುವುದರಿಂದ ಮುನಿಸಿಕೊಂಡಿರುವ ಬಿಜೆಪಿ ಬೆಂಬಲಿತ ಹಾಲಿ ಸದಸ್ಯೆ ಸುಮಲತಾ ಅಂಬರೀಷ್ ಅವರ ಮನವೊಲಿಕೆ ಪ್ರಯತ್ನ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ…
Read More »ಇದು ನಿಮ್ಮ ಫ್ರೀಡಂ ಟಿವಿಯ EXCLUSIVE ಪೊಲಿಟಿಕಲ್ ಸುದ್ದಿ. ರಾಜ್ಯ ಬಿಜೆಪಿ ಪಾಳೆಯದಲ್ಲಿ ಫಸ್ಟ್ ಲಿಸ್ಟ್ ಅನೌನ್ಸ್ ಆದ ಬೆನ್ನಲ್ಲೇ ಮುನಿಸುಗಳು ಪ್ರಾರಂಭವಾಗಿದೆ. ಅದ್ರಲ್ಲೂ ಇದೀಗ ಬಿಜೆಪಿಗೆ…
Read More »ಚಾಮರಾಜನಗರ: ಮನೆಯಲ್ಲೇ ಅಕ್ರಮವಾಗಿ ವೈನ್ ತಯಾರಿಸಿ ಮಾರುತ್ತಿದ್ದ ಅಕ್ರಮ ಜಾಲದ ಜಾಡು ಹಿಡಿದು ಅಬಕಾರಿ ಜಂಟಿ ಆಯುಕ್ತ ಫಕೀರಪ್ಪ ಛಲವಾದಿ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು.ಸುಮಾರು 3…
Read More »ಕೊಡಗು : ಗಾಂಜಾ ದಾಸರಿಂದ ಬೆಚ್ಚಿಬಿದ್ದಿದ್ದ ಕುಶಾಲನಗರ ವ್ಯಾಪ್ತಿಯಲ್ಲಿನ ಗಾಂಜಾ ದಾಸರಿಗೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಸವನಹಳ್ಳಿ ಗ್ರಾಮ ಸಮೀಪ…
Read More »“ಜಾಕಿ” ಮರು ಬಿಡುಗಡೆಯು ಎಲ್ಲೆಡೆ ಸಂಚಲನ ಮೂಡಿಸಿ, ಹೊಸ ಚಿತ್ರದಂತೆ ಎಲ್ಲೆಲ್ಲೂ ಸದ್ದು ಮಾಡುತ್ತಿದೆ. ರಾಜ್ಯದಾದ್ಯಂತ 100ಕ್ಕೂ ಹೆಚ್ಚು ಸೋಲ್ಡ್ ಔಟ್ ಶೋಗಳು, ಮರು ಬಿಡುಗಡೆಗೊಂಡ ಮೊದಲನೇ…
Read More »ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ” ಎಂದು…
Read More »ಅಕ್ರಮ- ಭ್ರಷ್ಟಚಾರ ವಿಚಾರದಲ್ಲಿ ಯಾವಾಗಲೂ ಮುಂಚೂಣಿಯಲ್ಲಿ ನಿಲ್ಲುವ ಸರ್ಕಾರಿ ಇಲಾಖೆ ಅಂದರೆ ಅದು ಬಿಡಿಎ. ಒಂದಲ್ಲ ಒಂದು ವಿಚಾರದಲ್ಲೂ ಯಾವಾಗಲೂ ಸುದ್ದಿಮಾಡುತ್ತಲೇ ಇರುತ್ತೆ ಬಿಡಿಎ . ಇದೀಗ…
Read More »ವಿಜಯಪುರ : ದೇಶದಲ್ಲೇ ಏನೇ ನಡೆದರೂ ಹೋರಾಟಕ್ಕಿಳಿಯುವ ಸಂಘಟನೆಗಳು ಕಾಂಗ್ರೆಸ್ ಸರ್ಕಾರ ದಲಿತರಿಗೆ ಮೀಸಲಿಟ್ಟಿದ್ದ ಹಣ ದುರುಪಯೋಗಪಡಿಸಿಕೊಂಡರೂ ಯಾವುದೇ ಹೋರಾಟ ಬಿಡಿ, ಈ ಬಗ್ಗೆ ಸರ್ಕಾರವನ್ನು ಪ್ರಶ್ನೆ…
Read More »ಅಪ್ಪು ಹುಟ್ಟಿದ ಹಬ್ಬದ ಪ್ರಯುಕ್ತ ಕರ್ನಾಟಕದಾದ್ಯಂತ ಹಬ್ಬದ ವಾತಾವರಣ ನಿರ್ಮಾಣವಾಗಿದೆ.ಇನ್ನೂ ಅಪ್ಪು ಪತ್ನಿ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಅಪ್ಪು ನೆನಪಿನಲ್ಲಿ ಮುಂಬೈನ ವಜ್ರೇಶ್ವರಿ ದೇವಸ್ಥಾನಕ್ಕೆ ಭೇಟಿ…
Read More »ಸಂಸದ ಪ್ರತಾಪ್ ಸಿಂಹಗೆ ಈ ಬಾರಿ ಟಿಕೆಟ್ ಕೈ ತಪ್ಪಲು ಕಾರಣವಾದ ರೋಚಕ ವಿಚಾರಗಳು ಈಗ ಬಹಿರಂಗವಾಗಿವೆ. ಟಿಕೆಟ್ ಕೈ ತಪ್ಪಲು `ರಾಹು’ವಿನಂತೆ ಕಾಡಿದ ಆ `ನಾಲ್ಕು’…
Read More »ಬೆಂಗಳೂರಲ್ಲಿ ವಿಶ್ವದ ಅತೀ ಉದ್ದದ ದೋಸೆ ತಯಾರಿಸಲಾಗಿದೆ. ಈ ದೋಸೆ ಇದೀಗ ಗಿನ್ನೆಸ್ ವರ್ಲ್ಡ್ ರೆಕಾರ್ಡ್ಸ್ ನಲ್ಲಿ ಸ್ಥಾನ ಪಡೆದಿದೆ. ಇಂತಹ 123 ಅಡಿ ಉದ್ದದ, ಭಾರಿ…
Read More »ಬೆಳಗಾವಿ : ಬೆಳಗಾವಿಯಲ್ಲಿ ಪೊಲೀಸರು ಮಿಂಚಿನ ದಾಳಿ ನಡೆಸಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ ಚೆಕ್ ಪೋಸ್ಟ್ ನಲ್ಲಿ ಪೊಲೀಸರು ಫುಲ್ ಅಲರ್ಟಾಗಿದ್ದಾರೆ. ಅಕ್ರಮವಾಗಿ ಸಾಗಿಸುತ್ತಿದ್ದ…
Read More »ಹುಬ್ಬಳ್ಳಿ: ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ರಾಜಕೀಯ ಮಾತ್ರವಲ್ಲ ಧರ್ಮ ಅನುಸರಣೆಯಲ್ಲೂ ಸದಾ ಮುಂದಿರುವಂಥ ಸಜ್ಜನಿತರು ಎಂದು ಧಾರವಾಡದ ಜನ ಮಾತನಾಡುವಂತಾಗಿದೆ. ಕಲಬುರ್ಗಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ…
Read More »ಅಪ್ಪು ಜನುಮ ದಿನವನ್ನ ಕರುನಾಡು ಕೊಂಡಾಡುತ್ತಿದೆ. ಕರ್ನಾಟಕ ತುಂಬೆಲ್ಲ ಅಪ್ಪು ಮಯವಾಗಿದೆ. ಪುನೀತ್ ಹುಟ್ಟು ಹಬ್ಬದ ಪ್ರಯುಕ್ತ ಬೆಂಗಳೂರಿನ ಕೆಲ ಚಿತ್ರಮಂದಿರದಲ್ಲಿ ಅಪ್ಪು ಜಾಕಿ ಸಿನಿಮಾವನ್ನ ಮರು…
Read More »ಹುಬ್ಬಳ್ಳಿ: ಮಾಜಿ ಡಿಸಿಎಂ ಅವರ ಮನವೊಲಿಕೆಗೆ ರಾಷ್ಟ್ರೀಯ ನಾಯಕರು ಅವರೊಂದಿಗೆ ಮಾತನಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುತ್ತದೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯ ಆದರ್ಶ…
Read More »ಹುಬ್ಬಳ್ಳಿ: ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ ಸಾಕಷ್ಟು ಕಾಲಾವಕಾಶವಿದೆ. ಅಷ್ಟರೊಳಗೆ ಈಶ್ವರಪ್ಪ ಅವರಲ್ಲಿ ಸಾಕಾರಾತ್ಮಕ ಬದಲಾವಣೆ ಆಗಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿಶ್ವಾಸ ವ್ಯಕ್ತಪಡಿಸಿದರು. ಹುಬ್ಬಳ್ಳಿಯಲ್ಲಿ…
Read More »ಬೆಂಗಳೂರು : ಬೆಂಗಳೂರಿನ ಮಾರತಳ್ಳಿ ಕಾವೇರಿ ಆಸ್ಪತ್ರೆ ವತಿಯಿಂದ ಇಂದು ಮತದಾರರ ಜಾಗೃತಿ ಕಾರ್ಯಕ್ರಮ ನಡೆಸಲಾಯಿತು. Vote-A-Thon ಹೆಸರಿನ ಈ ಮತದಾರರ ಜಾಗೃತಿ ಕಾರ್ಯಕ್ರಮವನ್ನು ಚಲನಚಿತ್ರ ನಟಿ…
Read More »ಹುಬ್ಬಳ್ಳಿ: ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಜಗದೀಶ ಶೆಟ್ಟರ್ ಅವರ ಹೆಸರೇ ಇನ್ನೂ ಮುಂಚೂಣಿಯಲ್ಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸ್ಪಷ್ಟಪಡಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಬೆಳಗಾವಿ…
Read More »ಧಾರವಾಡ: ಶಿವಾಜಿ ಮಹಾರಾಜರು ಜಾತಿವಾದಿಯಾಗಿರಲಿಲ್ಲ. ಅವರು ಅನ್ಯಾಯದ ವಿರುದ್ದ ಹೋರಾಟ ಮಾಡುತ್ತಿದ್ದರು. ಅವರಿಗೆ ತಾಯಿ ಜೀಜಾಬಾಯಿ ಆದರ್ಶ ಆಗಿದ್ದರು. ಇಂದಿನ ಮಕ್ಕಳಿಗೆ ಶಿವಾಜಿಯ ಆದರ್ಶ ಅಗತ್ಯ ಇದೆ…
Read More »ಪದ್ಮನಾಭನಗರ: ಹನುಮಾನ್ ಚಾಲೀಸಾ ಸ್ಪೋರ್ಟ್ ಸ್ಕೃೆ ನಲ್ಲಿ ಯುತ್ ಫಾರ್ ಪರಿವರ್ತನ ಮತ್ತು ಯೋಧ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಸಹಯೋಗದಲ್ಲಿ ಮಹಿಳೆಯರಿಗೆ ಉಚಿತವಾಗಿ ಸ್ವರಕ್ಷಣಾ ಕಾರ್ಯಾಗಾರ ಮತ್ತು…
Read More »ವಿಜಯನಗರ: ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲಾ ಆಡಳಿತ ಚುರುಕಾಗಿದೆ. ಸರ್ಕಾರಿ ಜಾಹಿರಾತಿನ ಬ್ಯಾನರ್ಗಳ ತೆರವು ಶುರು ಮಾಡಿದೆ. ತಾಲೂಕು ಕಚೇರಿ, ಜಿಲ್ಲಾಧಿಕಾರಿ ಕಚೇರಿ,…
Read More »ಕೊಪ್ಪಳ: ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಆಡಳಿತ ಚುರುಕಾಗಿದೆ. ಸರ್ಕಾರಿ ಜಾಹಿರಾತಿನ ಬ್ಯಾನರ್ಗಳ ತೆರವು ಶುರು ಮಾಡಿದೆ. ಕೊಪ್ಪಳ ಜಿಲ್ಲಾಧಿಕಾರಿ ಆವರಣ…
Read More »ಹುಬ್ಬಳ್ಳಿ : ರಾಜ್ಯದಲ್ಲಿ ಈ ಬಾರಿ 26 ಸ್ಥಾನ ಹಾಗೂ ದೇಶದಲ್ಲಿ 400ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸ ಇದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅಭಿಪ್ರಾಯಪಟ್ಟಿದ್ದಾರೆ.…
Read More »ಹುಬ್ಬಳ್ಳಿ: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹುಬ್ಬಳ್ಳಿ ಪ್ರವಾಸ ಮುಂದೂಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಹುಬ್ಬಳ್ಳಿಯಲ್ಲಿ ಇಂದು ಪತ್ರಕರ್ತರೊಂದಿಗೆ…
Read More »ಆನೇಕಲ್ : ಜೂಜಿನ ಚಟಕ್ಕಾಗಿ ಹಣ ಸಂಗ್ರಹಿಸಲು ಹೋಗಿ ಯುವಕನೋರ್ವ ಪೊಲೀಸರ ಅತಿಥಿಯಾದ ಘಟನೆ ಆನೇಕಲ್ನಲ್ಲಿ ಜರುಗಿದೆ. ದುಡ್ಡಿಗಾಗಿ ತಲೆ ಮೇಲೆ ಟೊಮೇಟೋ ಕೆಚಪ್ ಸುರಿದುಕೊಂಡು, ತನ್ನ…
Read More »ಬೆಂಗಳೂರು : ಅಕ್ರಮ- ಭ್ರಷ್ಟಚಾರ ವಿಚಾರದಲ್ಲಿ ಯಾವಾಗಲೂ ಮುಂಚೂಣಿಯಲ್ಲಿ ನಿಲ್ಲುವ ಸರ್ಕಾರಿ ಇಲಾಖೆ ಅಂದರೆ ಅದು ಬಿಡಿಎ. ಒಂದಲ್ಲ ಒಂದು ವಿಚಾರದಲ್ಲೂ ಯಾವಾಗಲೂ ಸುದ್ದಿ ಮಾಡುತ್ತಾಲ್ಲೇ ಇರುತ್ತೆ.…
Read More »ಪ್ರಜಾಪ್ರಭುತ್ವದ ಹಬ್ಬಕ್ಕೆ ಚುನಾವಣಾ ಆಯೋಗವು ದಿನಾಂಕ ಘೋಷಣೆ ಮಾಡಿದೆ. ಈ ಮೂಲಕ ಇಂದಿನಿಂದ ಲೋಕಸಭೆ ಚುನಾವಣೆಯ ಚಟುವಟಿಕೆಗಳಿಗೆ ಅಧಿಕೃತ ಚಾಲನೆ ಸಿಕ್ಕಂತಾಗಿದೆ. ಮೊದಲ ಹಂತದ ಮತದಾನ ಏಪ್ರಿಲ್…
Read More »ದರ್ಶನ್ ಪತ್ನಿ ವಿಜಯಲಕ್ಷ್ಮಿ ಹೊಸ ಕಾರು ಖರೀದಿಸಿದ್ದಾರೆ. ರೇಂಜ್ರೋವರ್ ಕಾರಿಗೆ ವಿಜಯಲಕ್ಷ್ಮಿ ಒಡತಿ ಆಗಿದ್ದಾರೆ. ವಿಜಯಲಕ್ಷ್ಮಿ ಹೊಸ ಕಾರು ಖರೀದಿಸಿದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.ಚಾಲೆಂಜಿಂಗ್…
Read More »ಚಿತ್ರದುರ್ಗ: ಪೊಲೀಸರ ಸೋಗಿನಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಹಿಳೆಯ ಕೊರಳಲ್ಲಿದ್ದ ಸರ ಕದ್ದು, ಪರಾರಿಯಾಗಿರುವ ಘಟನೆ ಚಿತ್ರದುರ್ಗದಲ್ಲಿ ಜರುಗಿದೆ. ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ…
Read More »ಗದಗ : ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಪೆಟಬಣ ಬಸಾಪೂರ ಓಣಿ, ಬಸ್ತಿಕೇರಿ, ಸೊಪ್ಪಿನಕೇರಿ, ಹಳ್ಳದಕೇರಿ ಸೇರಿದಂತೆ ಹಲವಾರು ಓಣಿಯಲ್ಲಿ ಹುಚ್ಚು ನಾಯಿಯೊಂದು ಮಗು ಸೇರಿದಂತೆ 25 ಮಂದಿಯನ್ನು…
Read More »ಕಲಬುರಗಿ: ಭಗವಂತ ಈಶ್ವರಪ್ಪ ಅವರಿಗೆ ಒಳ್ಳೆಯದನ್ನ ಮಾಡಲಿ ಅಂತಾ ಹಾರೈಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ, ಬಿಜೆಪಿಯಲ್ಲಿ ಬಂಡಾಯ ಎದ್ದಿರುವ…
Read More »ಕಲಬುರಗಿ : ಇಂದು ಕಲಬುರಗಿಗೆ ಪ್ರಧಾನಿ ಮೋದಿ ಆಗಮಿಸಲಿದ್ದು, ಮಧ್ಯಾಹ್ನ 2 ಗಂಟೆಗೆ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಬಗ್ಗೆ ಕಲಬುರಗಿಯಲ್ಲಿ ಮಾತನಾಡಿದ ಬಿಜೆಪಿ, ರಾಜ್ಯಾಧ್ಯಕ್ಷ…
Read More »ಬೆಂಗಳೂರು: ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗಳಿಗೆ ರೈಲು ಪ್ರಯಾಣಕ್ಕೆ ಈಗ ಸುಮಾರು 14 ಗಂಟೆಗಳ ಕಾಲ ಹಿಡಿಸುತ್ತಿದ್ದು, ಇದನ್ನು 10 ಗಂಟೆಗಳಿಗೆ ಇಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ…
Read More »ಹುಬ್ಬಳ್ಳಿ : ಕೆ.ಎಸ್ ಈಶ್ವರಪ್ಪ ಅವರ ಅಸಮಾಧಾನವನ್ನು ಸರಿಪಡಿಸುವ ಕೆಲಸ ಆಗಿಯೇ ಆಗುತ್ತೆ.ಪಕ್ಷದ ವರಿಷ್ಠರು ಇದರ ಬಗ್ಗೆ ಗಮನ ಹರಿಸುತ್ತಾರೆ ಎಂದು ಮಾಜಿ ಸಿಎಂ. ಹಾಗೂ ಹಿರಿಯ…
Read More »ಹುಬ್ಬಳ್ಳಿ : ಹಣಕಾಸಿನ ವಿಚಾರವಾಗಿ ಇಬ್ಬರ ನಡುವೆ ಆರಂಭವಾದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಹುಬ್ಬಳ್ಳಿ ಹೊರವಲಯದ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಜಗದೀಶ ದಾಬಾ ಬಳಿ…
Read More »ಕೊಡಗು : ಮೈಸೂರು ಲೋಕಸಭಾ ಅಭ್ಯರ್ಥಿ ಮಹಾರಾಜ ಯದುವೀರ್ ಒಡೆಯರ್ ಕೊಡಗು ಜಿಲ್ಲೆಗೆ ಆಗಮಿಸಿದ್ದಾರೆ. ಅಭ್ಯರ್ಥಿ ಘೋಷಣೆ ನಂತರ ಮೊದಲ ಬಾರಿಗೆ ಯದುವೀರ್ ಕೊಡಗು ಜಿಲ್ಲೆಯ ಕುಶಾಲನಗರ…
Read More »ಕೊಪ್ಪಳ : ಕಳೆದ ಎರಡು ದಿನಗಳ ಹಿಂದೆ ಆನೆಗೊಂದಿ ಉತ್ಸವ ಆಚರಿಸಿದ ಜಿಲ್ಲಾಡಳಿತ, ಉತ್ಸವಕ್ಕೆ ಆಗಮಿಸಿದ ಜನರಿಗೆ ಊಟಕ್ಕೆ ಮಾಡಿದ್ದ ಅನ್ನವನ್ನು ಬಯಲಿನಲ್ಲಿ ಬಿಸಾಕಿದ್ದು ಆ ಅನ್ನವನ್ನು…
Read More »ಮೈಸೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಐದು ಕೋಟಿ ಫಲಾನುಭವಿಗಳನ್ನು ಅವಮಾನಿಸಬೇಡಿ. ಗ್ಯಾರಂಟಿಗಳು ಕನ್ನಡ ನಾಡಿನ ಜನತೆಯ ಹಕ್ಕು ಎಂದು ಬಿಜೆಪಿ ನಾಯಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ…
Read More »ಕಲಬುರ್ಗಿ : ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹಾಗೂ ಸಚಿವ ಪ್ರಿಯಾಂಕ್ ಖರ್ಗೆಯವರ ತವರು ಜಿಲ್ಲೆಯಲ್ಲೇ ರೋಗಿಗಳು ಪರದಾಡುವ ಪರಿಸ್ಥಿತಿ ಉಂಟಾಗಿದೆ. ಕಲಬುರ್ಗಿ ನಗರದ…
Read More »ಮಂಡ್ಯ: ಲೋಕಸಭಾ ಚುನಾವಣೆ ಇನ್ನೇನು ಹತ್ತಿರವಾಗುತ್ತಿವೆ. ಕಳೆದ ಬಾರಿ ಇಡೀ ದೇಶದ ಗಮನ ಸೆಳೆದಿದ್ದ ಮಂಡ್ಯ ಲೋಕಸಭಾ ಕ್ಷೇತ್ರ ಈ ಬಾರಿಯೂ ಕೂಡ ಸಾಕಷ್ಟು ಕುತೂಹಲಕ್ಕೆ ಕಾರಣವಾಗುತ್ತಿದೆ.…
Read More »ಹುಬ್ಬಳ್ಳಿ: ಪತ್ರಕರ್ತರನ್ನು ಹೀನಾಯ ಶಬ್ದಗಳಿಂದ ನಿಂದಿಸಿದ ಉತ್ತರ ಕನ್ನಡ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ಅವರ ಹೇಳಿಕೆ ವಿರೋಧಿಸಿ ಹಾಗೂ ಕಾಂಗ್ರೆಸ್ ರಾಜ್ಯ ಸಭೆ ಸದಸ್ಯ ಸಯ್ಯದ್…
Read More »ಹುಬ್ಬಳ್ಳಿ: ಮಾಜಿ ಸಿಎಂ ಯಡಿಯೂರಪ್ಪ ಅವರ ಪೋಕ್ಸೋ ಪ್ರಕರಣದಲ್ಲಿ ಆಡಳಿತ ಪಕ್ಷದ ಷಡ್ಯಂತ್ರವಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದರು. ನೂರಕ್ಕೆ ನೂರರಷ್ಟು ಸರ್ಕಾರದ…
Read More »ಚಿತ್ರದುರ್ಗ: ಬಿಜೆಪಿ ಎಲ್ಲ ನಿಷ್ಠಾವಂತರಿಗೇ ಟಿಕೆಟ್ ಕೊಟ್ಟಿದೆ. ಉಳಿದ ಕ್ಷೇತ್ರಗಳ ಟಿಕೆಟ್ ನಾಳೆ ಅಥವಾ ನಾಡಿದ್ದು ಹೆಸರು ಪ್ರಕಟ ಆಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…
Read More »ಬೇಸಿಗೆ ಬರುತ್ತಿದ್ದಂತೆ ಬಿಸಿಲಿನ ತಾಪದಿಂದ ಸ್ವಲ್ಪ ರಿಲೀಫ್ ಪಡೆಯಲು ಫ್ರಿಡ್ಜ್ ನೀರು ಕುಡಿಯುವುದು ಸಾಮಾನ್ಯ. ನಮ್ಮ ಬಾಯಾರಿಕೆಯನ್ನು ನೀಗಿಸುತ್ತದೆ. ಹಾಗೂ ಐಸ್ ವಾಟರ್ ಕುಡಿಯುವ ಅಭ್ಯಾಸ ಅನೇಕ…
Read More »ಹುಬ್ಬಳ್ಳಿ: ಇವತ್ತು ಅಥವಾ ನಾಳೆ ಎರಡನೇ ಪಟ್ಟಿ ಬರಬಹುದು. ಸಿಇಸಿ ಮೀಟಿಂಗ್ ಆಗಬೇಕು ಹೀಗಾಗಿ ಸ್ವಲ್ಪ ತಡವಾಗ್ತಿದೆ. ಬಹುಶ 18 ಕ್ಕೆ ಎರಡನೇ ಪಟ್ಟಿ ಬಿಡುಗಡೆ ಆಗಬಹುದು…
Read More »ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅನಾರೋಗ್ಯಕ್ಕೆ ತುತ್ತಾಗಿದ್ದು, ಮುಂಬೈನ ಕೋಕಿಲಾಬೆನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೂಲಗಳ ಪ್ರಕಾರ ಇಂದು ಬೆಳಗ್ಗೆ ಆಂಜಿಯೋಪ್ಲ್ಯಾಸ್ಟಿ ಚಿಕಿತ್ಸೆಗೆಂದು ಅಮಿತಾಬ್ ಬಚ್ಚನ್…
Read More »ಬೆಂಗಳೂರು: ಬೆಂಗಳೂರು ಗ್ರಾಮಾಂತರ ಅಖಾಡಕ್ಕೆ ಡಾ.ಮಂಜುನಾಥ್ ಎಂಟ್ರಿ ಬೆನ್ನಲ್ಲೇ ಕಾಂಗ್ರೆಸ್ ಫುಲ್ ಅಲರ್ಟ್ ಆಗಿದೆ. ಲೋಕಸಭೆ ಚುನಾವಣೆ ಗೆಲ್ಲೋಕೆ ಡಿಕೆ ಬ್ರದರ್ಸ್ ತಂತ್ರಗಾರಿಕೆ ರೂಪಿಸಿದ್ದಾರೆ ಇಂದು ಸಂಸದ…
Read More »ಒಡಿಶಾ : ಪತ್ನಿ ಮದ್ಯ ಸೇವಿಸಿ ನಿಂದಿಸಿದ ಕಾರಣಕ್ಕೆ ಪತಿ ಮರದ ಹಲಗೆಯಿಂದ ಹೊಡೆದು ಹತ್ಯೆ ಮಾಡಿರುವ ಘಟನೆ ಮಂಗಳವಾರ ಭುವನೇಶ್ವರದ ಮೈತ್ರಿ ವಿಹಾರ್ ಪೊಲೀಸ್ ಠಾಣಾ…
Read More »ನವದೆಹಲಿ : ರಾಯಲ್ ಚಾಲೆಂಜರ್ಸ್ ಬೆಂಗಳೂರು 17ನೇ ಆವೃತ್ತಿಯಲ್ಲಿ ಚೊಚ್ಚಲ ಟ್ರೋಫಿಯ ಕನಸಿನೊಂದಿಗೆ ಅಂಗಳಕ್ಕೆ ಇಳಿಯಲಿದೆ. ಈ ಬಾರಿಯಾದ್ರೂ ಮಾಯಾ ಜಿಂಕೆಯಂತೆ ಕಾಡುತ್ತಿರುವ ಟ್ರೋಫಿಗೆ ಮುತ್ತಿಟ್ಟು ಪ್ರಶಸ್ತಿ…
Read More »ಚಿಕ್ಕಬಳ್ಳಾಪುರ: ಜಿಂಕೆ ಮಾಂಸ ಸಾಗಿಸುತ್ತಿದ್ದ ಆರೋಪದ ಮೇಲೆ ಐವರನ್ನು ಪೊಲೀಸರು ಬಂಧಿಸಿ ಆರಣ್ಯ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿರುವ ಘಟನೆ ಬಾಗೇಪಲ್ಲಿ ಪಟ್ಟಣದ ಹೊರವಲಯದ ಕೊಂಡಿರೆಡ್ಡಿಪಲ್ಲಿ ಗ್ರಾಮದ ಬಳಿ…
Read More »ವಾಷಿಂಗ್ಟನ್ : ಕಳೆದೊಂದು ತಿಂಗಳಲ್ಲಿ ಮೂರ್ನಾಲ್ಕು ನೀಲಿ ತಾರೆಯರು ಅಕಾಲಿಕ ಸಾವನ್ನಪ್ಪಿದ್ದಾರೆ. ಇದೀಗ ಅಮೆರಿಕದ ನೀಲಿ ತಾರೆ, ಎಲಿಮಿ ವಿಲ್ಲಿಸ್ ಹೃದಯ ಸ್ತಂಭನದಿಂದ ಕೋಮಾಗೆ ತಲುಪಿದ್ದಾರೆ ಎಂದು…
Read More »





















































































































































