ಚಿತ್ರದುರ್ಗ : ರಾಮನನ್ನು ಬೀದಿ ಬೀದಿಯಲ್ಲಿ ಬಿಜೆಪಿಯವರು ಆಟ ಆಡಿಸಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ವ್ಯಂಗ್ಯವಾಡಿದ್ದಾರೆ. ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಗೆ…
Read More »freedomtvlive
ವರದಿ : ಕುಮಾರಸ್ವಾಮಿ , ಚಿತ್ರದುರ್ಗ
Read More »ಭಾರತೀಯ ಉಪಖಂಡದ ಕಾಶ್ಮೀರ ಪ್ರದೇಶದಲ್ಲಿ ಪ್ರತಿಷ್ಠಿತ ರಾಜಕೀಯ ಕುಟುಂಬದಲ್ಲಿ ಜನಿಸಿದ , ಕಾಶ್ಮೀರದ ಸಿಂಹ ಎಂದು ಕರೆಯಲ್ಪಡುವ ಶೇಖ್ ಮುಹಮ್ಮದ್ ಅಬ್ದುಲ್ಲಾರ ಪುತ್ರ ಫಾರೂಕ್ ಅಬ್ದುಲ್ಲಾ ಕೇವಲ…
Read More »ಚಿತ್ರದುರ್ಗ : ಚಿತ್ರದುರ್ಗ ನೂತನ ಜಿಲ್ಲಾಧಿಕಾರಿಯಾಗಿ ಟಿ. ವೆಂಕಟೇಶ್ ಅವರು ಮಂಗಳವಾರದಂದು ಅಧಿಕಾರ ವಹಿಸಿಕೊಂಡರು. ಜಿಲ್ಲಾಧಿಕಾರಿಯಾಗಿದ್ದ ದಿವ್ಯಪ್ರಭು ಜಿ.ಆರ್.ಜೆ. ಅವರನ್ನು ಸರ್ಕಾರ ವರ್ಗಾವಣೆಗೊಳಿಸಿ, ವೆಂಕಟೇಶ್ ಅವರನ್ನು ಜಿಲ್ಲಾಧಿಕಾರಿಯಾಗಿ…
Read More »ಹುಬ್ಬಳ್ಳಿ : ಬಿಸಿಯೂಟ ಯೋಜನೆಯ ಅಡುಗೆ ಸಹಾಯಕರಾಗಿರುವ ಹಾಗೂ ವಿವಿಧ ಸಿಕ್ಕಿಂನಲ್ಲಿ ಕೆಲಸ ಮಾಡುವವರಿಗೆ ಕನಿಷ್ಠ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ, ಹುಬ್ಬಳ್ಳಿಯಲ್ಲಿ ಬಿಸಿಯೂಟ…
Read More »ಹುಬ್ಬಳ್ಳಿ : ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರಾತಿಷ್ಠಾಪನೆ ಆಗಿದೆ. ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆ ವಿಚಾರದಲ್ಲಿ ಸಿಎಂ ಅವರು ರಾಜಕೀಯ ಬೆರೆಸುವುದು ಸರಿಯಲ್ಲ. ಅಯೋಧ್ಯೆಯಲ್ಲಿ ಬಿಜೆಯವರು ಯಾರು ಕೆಲಸ ಮಾಡುತ್ತಿಲ್ಲ.…
Read More »ಬೆಳಗಾವಿ : ಬೆಳಗಾವಿಯಲ್ಲಿ ಕನ್ನಡ ನಾಮಫಲಕ ಕಡ್ಡಾಯವಾಗಿ ಅಳವಡಿಸುವಂತೆ ಕರವೇ ಶಿವರಾಮೇಗೌಡ ಬಣದ ರಾಜ್ಯಾಧ್ಯಕ್ಷ ಶಿವರಾಮೇಗೌಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಬೆಳಗಾವಿಯಲ್ಲಿ ಕನ್ನಡ ಬೋರ್ಡ್ ಹಾಕದರಿವುದನ್ನ ಖಂಡಿಸಿ…
Read More »ದೇವ್ ತಾಪ... ಯಾರ್ ತಾನೇ ಕೇಳಿಲ್ಲ ಹೇಳಿ ಈ ಹೆಸರು ,ಕುಸ್ತಿ ಪಟುಗಳ ಪೈಕಿ ಅತ್ಯಂತ ಕಿಲಾಡಿ ಕುಸ್ತಿ ಪಟು ,ನೋಡೋದಿಕ್ಕೆ ಕುಬ್ಜ…ಜಸ್ಟ್ ನಾಲ್ಕೂವರೆ ಅಡಿ ಹೈಟು…ಮಾಡೋ…
Read More »ಚಾಮರಾಜನಗರ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅಂಗನವಾಡಿ ಹಾಗೂ ಬಿಸಿಯೂಟ ನೌಕರರು ಇಂದು ಬೃಹತ್ ಪ್ರತಿಭನಾ ಮೆರವಣಿಗೆ ಮೂಲಕ ಸಂಸದರ ಕಚೇರಿ ಚಲೋ ನಡೆಸಿದರು. ಚಾಮರಾಜನಗರದ ಚಾಮರಾಜೇಶ್ವರ…
Read More »ಬೆಂಗಳೂರು : ಬೆಂಗಳೂರಲ್ಲಿ ಹಿಟ್ ಅಂಡ್ ರನ್ ಪ್ರಕರಣ ಎದೆ ನಡುಗಿಸುವಂತಿದೆ. ಭಯಾನಕ ದೃಶ್ಯ ಕಾರು ಬ್ಯಾನೆಟ್ ಮೇಲೆ ಕುಳಿತವನನ್ನು ಎಳೆದೊಯ್ದು ಪುಂಡಾಟ, ಬ್ಯಾನೆಟ್ ಮೇಲೆ ಮಲಗಿದ್ರು…
Read More »ಗದಗ : ಸಾಲಬಾದೆ ತಾಳಲಾರದೆ ಇಂದು ನಸುಕಿನ ಜಾವ ರೈತ ಬಾವಿಯಲ್ಲಿ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಗದಗ ತಾಲೂಕಿನ ಹಿರೇಕೊಪ್ಪ ಗ್ರಾಮದ ರೈತ ಬಸಯ್ಯ…
Read More »ವರಧಿ = ಬಸವರಾಜ್ ವಿಜಯಪುರ
Read More »ಶಿರಾ : ಕರ್ನಾಟಕ ಸರ್ಕಾರ ಜ. 8 ರಂದು ಸದಾಶಿವ ಆಯೋಗದ ಒಳಮೀಸಲಾತಿ ಜಾರಿಗೊಳಿಸುವುದರ ಬಗ್ಗೆ ರಾಜ್ಯ ದಸರ್ಕಾರದ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಿ, ಸಂವಿಧಾನದ 341ರ…
Read More »ಬೆಂಗಳೂರು, ಜ. 22- ಇಂದು ಆಯೋಗ ಪ್ರಕಟಿಸಿರುವ ಕರ್ನಾಟಕ ರಾಜ್ಯದ ಅಂತಿಮ ಮತದಾರರ ಪಟ್ಟಿ ಕುರಿತು ರಾಜಕೀಯ ಪಕ್ಷಗಳು ಸಾರ್ವತ್ರಿಕ ಲೋಕಸಭಾ ಚುನಾವಣೆ-2024 ರ ಹಿನ್ನಲೆಯಲ್ಲಿ ಕೂಲಂಕುಷವಾಗಿ…
Read More »ಮಧುಗಿರಿ : ನಾನು ಆಸ್ತಿಕನೆ, ನಾಸ್ತಿಕನಲ್ಲ. ನನಗೆ ರಾಮನ ಮೇಲೆ ಭಕ್ತಿ ಇಲ್ಲ, ನಾವು ರಾಮನ ವಿರೋಧಿಗಳು ಎಂದು ಹೆಳುವುದು ಸರಿಯಲ್ಲ ಎಮದು ಸಹಕಾರ ಸಚಿವ ಕೆ.ಎಸ್…
Read More »ಲೈಪ್ ಸ್ಟೈಲ್ : ಇಲಿ ಹಾಲು ತುಂಬಾ ದುಬಾರಿ ಆಗಿದ್ದು, ಇದನ್ನು ಪಡೆಯುವುದು ಅಷ್ಟು ಸುಲಭವಾದ ಮಾತಲ್ಲ. 30 ನಿಮಿಷಗಳ ಪ್ರಕ್ರಿಯೆಯಲ್ಲಿ ಇಲಿಯಿಂದ ಕೊಂಚ ಹಾಲು ಮಾತ್ರ…
Read More »ಕ್ಯಾನ್ಬೆರಾ: ಆಸ್ಟ್ರೇಲಿಯಾದ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಡ ರಾತ್ರಿ ಪಾರ್ಟಿ ಮಾಡಿದ ಬಳಿಕ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮ್ಯಾಕ್ಸ್ ವೆಲ್ ಆಸ್ಪತ್ರೆ…
Read More »ಹುಬ್ಬಳ್ಳಿ : ರಾಮಭಕ್ತನಿಗಾಗಿ ಶ್ರೀರಾಮಚಂದ್ರ ಕಾಯುತ್ತಿದ್ದ, ಅದರಂತೆ ಇದೀಗ ಪ್ರಧಾನಿ ನರೇಂದ್ರ ಮೋದಿ ಆಗಮಿಸಿ ರಾಮಮಂದಿರ ಸ್ಥಾಪಿಸುವ ಮೂಲಕ ಶ್ರೀರಾಮನ ಕೃಪೆಗೆ ಪ್ರಧಾನಿಗಳು ಪಾತ್ರರಾಗಿದ್ದಾರೆ ಎಂದು ಕೇಂದ್ರ…
Read More »ಬೆಂಗಳೂರು: ಅಯೋಧ್ಯೆಯಲ್ಲಿ ಬಾಲರಾಮನಿಗೆ ವಿಶೇಷ ಪೂಜೆ ಸಲ್ಲಿಸುತ್ತಿರುವ ಈ ಹೊತ್ತಿನಲ್ಲಿ ನಟ ಧ್ರುವ ಸರ್ಜಾ ತಮ್ಮ ಇಬ್ಬರು ಮಕ್ಕಳಿಗೆ ನಾಮಕರಣ ಮಾಡಿದ್ದಾರೆ. ಧ್ರುವ ಸರ್ಜಾ ಫಾರ್ಮ್ ಹೌಸ್…
Read More »ಮೈಸೂರು : ಅಯೋಧ್ಯೆ ರಾಮಲಲ್ಲಾ ವಿಗ್ರಹ ಕೆತ್ತನೆಗೆ ಶಿಲೆ ಸಿಕ್ಕ ಸ್ಥಳದಲ್ಲಿ ಶ್ರೀರಾಮನ ಪೂಜೆಗೆ ಆಗಮಿಸಿದ ಸಂಸದ ಪ್ರತಾಪ್ ಸಿಂಹ ಅವರಿಗೆ ಸ್ಥಳೀಯ ಗ್ರಾಮಸ್ಥರು ಮತ್ತು ದಲಿತರು…
Read More »ಅಯೋಧ್ಯೆ : ಸಿಯಾವರ್ ರಾಮಚಂದ್ರ ಕೀ ಜೈಕಾರದೊಂದಿಗೆ ಭಾಷಣ ಆರಂಭಿಸಿದ ಪ್ರಧಾನಿ ನರೇಂದ್ರ ಮೋದಿ, ಇಂದು ನಮ್ಮ ರಾಮ ಬಂದ. ಎಲ್ಲ ತ್ಯಾಗ ಬಲಿದಾನದ ನಂತರ ರಾಮ…
Read More »ಅಯೋಧ್ಯೆ : ಅಯೋಧ್ಯೆ ಭವ್ಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾ ನಂತರ ದೇವಾಲಯದಲ್ಲಿ ನಡೆದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು ಪ್ರಧಾನಿ ನರೇಂದ್ರ ಮೋದಿ , ಇಂದು ನಮ್ಮೆಲ್ಲರ…
Read More »ಬೆಂಗಳೂರು: ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರಗೆ ಸಂಕಷ್ಟ ಎದುರಾಗಿದೆ. ಅಬಕಾರಿ ಇಲಾಖೆಯಲ್ಲಿ ಅಕ್ರಮ ವರ್ಗಾವಣೆ, ಮನಿ ಲಾಂಡ್ರಿಂಗ್ ವಿಚಾರವಾಗಿ ಇಡಿಗೆ ದೂರು ಸಲ್ಲಿಕೆಯಾಗಿದೆ. ಸಮಾಜಿಕ ಕಾರ್ಯಕರ್ತ…
Read More »ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯ ಇಂದು ನೆರವೇರಿದೆ. ಪ್ರಧಾನಿ ಮೋದಿ ವಿಧಿ ವಿಧಾನಗಳನ್ನು ನಿರ್ವಹಿಸಿದ್ದಾರೆ. ರಾಮಮಂದಿರಕ್ಕೆ ಮೋದಿ ಪ್ರವೇಶದಿಂದ ಹಿಡಿದು ರಾಮಲಲ್ಲಾ ಪ್ರತಿಪ್ಠಾಪನೆವರೆಗೆ…
Read More »Big Boss : ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ ಸೀಸನ್ 10’ ರ ಗ್ರ್ಯಾಂಡ್ ಫಿನಾಲೆಗೆ ಇನ್ನೂ ಕೆಲವೇ ದಿನಗಳು ಬಾಕಿಯಿರುವಂತೆಯೇ, ಈ ಬಾರಿ…
Read More »ಶ್ರೀರಾಮ ಲಲ್ಲಾ ಮೂರ್ತಿ ಪ್ರತಿಷ್ಠಾಪನೆಯ ಸಂಭ್ರಮ ದೇಶದಲ್ಲಿ ಕಳೆಕಟ್ಟಿದೆ,ದೇಶದ ನಾನಾ ರಾಜ್ಯಗಳಲ್ಲಿ ಇಂದು ಶ್ರೀರಾಮನ ಭವ್ಯ ಮೆರವಣಿಗೆ ನಡೆಯುತ್ತಿದ್ದು ,ಜೈ ಶ್ರೀರಾಮ್ ಘೋಷಣೆ ಮೂಲಕ ಪುಷ್ಪಗಳನ್ನ ರಸ್ತೆಯುದ್ದಕ್ಕೂ…
Read More »ಕೊಡಗು : ಮಡಿಕೇರಿ ಕ್ಷೇತ್ರದ ಶಾಸಕರಾದ Dr. ಮಂತರ್ ಗೌಡ ಸೋಮವಾರಪೇಟೆ ರಾಮ ಮಂದಿರದಲ್ಲಿ ಪೂಜೆ ಸಲ್ಲಿಸಿದರು. ರಾಮನ ಪ್ರತಿಷ್ಟಾಪನೆ ಸಲುವಾಗಿ,ಕೊಡಗು ಜಿಲ್ಲೆಯಲ್ಲಿ ರಾಮ ಭಕ್ತರು ದೇವಸ್ಥಾನದಲ್ಲಿ…
Read More »ಬೆಲೆ ಇಳಿಕೆಯಿಂದ ತೆಂಗು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ ಹಿನ್ನೆಲೆ ಡಿಸೆಂಬರ್ ತಿಂಗಳಾಂತ್ಯದಲ್ಲಿ ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ಚಿಸಿ ಆದೇಶಿಸಿತ್ತು. ಆದರೆ, ಇದುವರೆಗೆ ಯಾವುದೇ ಘೋಷಣೆ ಮಾಡದ ಮುಖ್ಯಮಂತ್ರಿ…
Read More »ಬೆಳಗಾವಿ : ಎಲೆಕ್ಟ್ರಿಕ್ ಓಕೆನವಾ(okinawa) ಕಂಪನಿಯ ಬೈಕ್ ಬ್ಯಾಟರಿಯಲ್ಲಿ ಬೆಂಕಿ ಕಾಣಿಸಿಕೊಂಡು ಎಲೆಕ್ಟ್ರಿಕ್ ಬೈಕ್ ಸಂಪೂರ್ಣ ಸುಟ್ಟು ಕರಲಾದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗೋಟುರ…
Read More »ಕಲಬುರ್ಗಿ : ರಾಮನ ಭಕ್ತಿಗೆ ಅಡ್ಡಿಪಡಿಸಿದರೆ ಶಕ್ತಿ ತೋರಿಸುತ್ತೆವೆಂದು ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು ಸುದ್ದಿಗೋಷ್ಟಿ ಮಾಡಿ ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ.ನಗರದಲ್ಲಿ ಜಿಲ್ಲಾ ಬಿಜೆಪಿ ಮುಖಂಡರು…
Read More »ಬೆಂಗಳೂರು : ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೆ ಸರಕಾರಕ್ಕೆ ೧೦೯. ೧೯ ಕೋಟಿ ನಷ್ಟ ಮಾಡಿದ ಆರೋಪದ ಮೇಲೆ ಕಿಯೋನಿಕ್ಸ್ ಎವೆರಾನ್ ವ್ಯಸ್ಥಾಪಕ…
Read More »ಬೆಂಗಳೂರು: ನಾಳೆ ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕ್ಷಣಗಣನೆ ಶುರುವಾಗಿದೆ. ಮಾಜಿ ಪ್ರಧಾನಿ ದೇವೇಗೌಡ್ರ ಕುಟುಂಬಕ್ಕೆ ಆಹ್ವಾನ ನೀಡಲಾಗಿದೆ. ಹಾಗಾಗಿ ದೇವೇಗೌಡ್ರ ಕುಟುಂಬ ವಿಶೇಷ ವಿಮಾನದಲ್ಲಿ…
Read More »ನವದೆಹಲಿ : ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ನಡೆಯಲಿದ್ದು ದೇಶದ ವಿವಿಧೆಡೆಯೂ ಪೂಜಾ ಕಾರ್ಯಕ್ರಮ, ಭಜನೆಗಳು ನಡೆಯುತ್ತಿವೆ. ಅಯೋಧ್ಯೆಯಲ್ಲಿ ನಡೆಯುವ ಎಲ್ಲಾ ಕಾರ್ಯಕ್ರಮಗಳ ನೇರ ಪ್ರಸಾರವನ್ನೂ…
Read More »ಬೆಂಗಳೂರು : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆಗೆ ಕ್ಷಣಗಣನೆ ಆರಂಭವಾಗಿದ್ದು, ಈ ಸಂದರ್ಭದಲ್ಲಿ ಅಶಾಂತಿ, ಅಡ್ಡಿ ಆತಂಕ, ಅಹಿತಕರ ಘಟನೆ ಉಂಟಾಗದಂತೆ ರಾಜ್ಯ ಸರಕಾರ ಮುನ್ನೆಚ್ಚರಿಕೆ…
Read More »ತುಮಕೂರು : ಆಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣಪ್ರತಿಷ್ಠಾಪನೆಗೆ ಕ್ಷಣಗಣನೆ ಶುರುವಾಗಿದೆ. ನಾಳೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಹೀಗಾಗಿ ನಾಳೆ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಿಸಬೇಕೆಂದು ಬಿಜೆಪಿ…
Read More »ಚಿಕ್ಕೋಡಿ : ಸರ್ಕಾರ ತಾರತಮ್ಯ ನೀತಿಯನ್ನು ಖಂಡಿಸಿ ಬೆಳಗಾವಿ ಜಿಲ್ಲೆಯ ಕಾಗವಾಡ ಪಟ್ಟಣದಲ್ಲಿ ಬಿಜೆಪಿಯಿಂದ ಪ್ರತಿಭಟನೆ ನಡೆಸಿದರು. ರಮೇಶ್ ಜಾರಕಿಹೊಳಿ ಹಾಗೂ ಶ್ರೀಮಂತ ಪಾಟೀಲ್ ನೇತೃತ್ವದ ಪ್ರೊಟೆಸ್ಟ್…
Read More »ಮೈಸೂರು: ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿನಲ್ಲಿ ಶ್ರೀರಾಮನ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ.ಮೈಸೂರು ಜಿಲ್ಲೆಯಲ್ಲಿ ರಾಮ ರಾಜಕಾರಣ ಸಮರ ತಾರಕಕ್ಕೇರಿದ್ದು, 24 ದಿನ ಉರಿಯುವ ಅಗರಬತ್ತಿಗೆ ಮೈಸೂರು…
Read More »ಕೋಟ್ಯಾಂತರ ಹಿಂದೂಗಳ ಕನಸು ನನಸಾಗಲು ಇನ್ನು ಒಂದೇ ದಿನ ಬಾಕಿ, ಶತಮಾನಗಳ ಹೋರಾಟಕ್ಕೆ ಇನ್ನೇನು ಕೆಲವೇ ಗಂಟೆಗಳಲ್ಲಿ ಫಲ ಸಿಗಲಿದೆ. ಹೌದು, ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದ…
Read More »ಹುಬ್ಬಳ್ಳಿ : ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಟಾಪನೆಗೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಶ್ರೀರಾಮಸೇನಾ ಕಾರ್ಯಕರ್ತರು ವಿಭಿನ್ನವಾಗಿ ತಮ್ಮ ಹರಕೆ ತೀರಿಸಿದ್ದಾರೆ.…
Read More »ಮೊನ್ನೇ ಅಷ್ಟೇ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಹಾಗೂ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿ ಲೋಕಸಭಾ ಚುನಾವಣೆ ಸಂಬಂಧ…
Read More »ಕಲಬುರಗಿ : ರಾಯಚೂರು ಜಿಲ್ಲೆಯ ಸಿರವಾರದಲ್ಲಿ ಈಚೆಗೆ ನಡೆದ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಸಂಘಟನೆಯ ಮುಕಂಡ ಚಕ್ರವರ್ತಿ ಸೂಲಿಬೆಲೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ…
Read More »ಕೊಪ್ಪಳ : ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ಭಾನುವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿದ್ದು, ಸ್ಥಳೀಯ ಬಿಜೆಪಿ ಮುಖಂಡರು ಸಚಿವರು ಸ್ವಾಗತಿಸಿದ್ದಾರೆ. ಕೊಪ್ಪಳ ತಾಲೂಕಿನ ಗಂಗಾವತಿ…
Read More »ಯಾದಗಿರಿ : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಮಂದಿರ ಉದ್ಘಾಟನೆ ಕ್ಷಣಗಣನೆ ಬಾಕಿ ಇದೆ. ಆದರೆ, ದೇಶಾದ್ಯಂತ ಎಲ್ಲಡೇ ಶ್ರೀರಾಮನ ಸ್ಮರಣೆ ಜೋರಾಗಿದೆ. ಯಾದಗಿರಿ ನಗರದಲ್ಲಿ ಪುಟ್ಟ ಮಕ್ಕಳು…
Read More »ಗದಗ : ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೆ ದಿನಗಣನೆಗಳು ಬಾಕಿ ಇವೆ. ಶ್ರೀರಾಮ ಮಂದಿರ ಉದ್ಘಾಟನೆ ನೆನಪಾರ್ಥವಾಗಿ ಗದಗನಲ್ಲಿ ರಾಮ ಭಕ್ತರೊಬ್ಬರು ವಿಭಿನ್ನ ಕಾರ್ಯಕ್ಕೆ ಮುಂದಾಗಿದ್ದಾರೆ. ನಗರದ…
Read More »ಆನೇಕಲ್, ಜ.20: ಬೆಂಗಳೂರಿನ ತಾಲೂಕು ಕಚೇರಿಗಳಿಗೆ ದಿಢೀರ್ ಲೋಕಾ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು ಉತ್ತರ, ಬೆಂಗಳುರು ದಕ್ಷಿಣ, ನೆಲಮಂಗಲ, ಹೊಸಕೋಟೆ, ದೇವನಹಳ್ಳಿ ದೊಡ್ಡಬಳ್ಳಾಪುರ, ತಾಲ್ಲೂಕು ಕಛೇರಿಗಳ…
Read More »ರಾಜ್ಯದಲ್ಲಿ ತೀವ್ರ ಬರಗಾಲದ ಹಿನ್ನೆಲೆಯಲ್ಲಿ ರೈತರು ಸಹಕಾರಿ ಬ್ಯಾಂಕ್ಗಳಲ್ಲಿ ಪಡೆದಿರುವ ಮದ್ಯಮಾವಧಿ, ದೀರ್ಘಾವಧಿ ಕೃಷಿ ಮತ್ತು ಕೃಷಿ ಸಂಬಂಧಿತ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡಿ…
Read More »ಕೋಲಾರ : ಅಯೋಧ್ಯೆ ರಾಮ ಮಂದಿರ ನಿರ್ಮಾಣದಲ್ಲಿ ಚಿನ್ನದ ನಾಡು ಕೋಲಾರದ ಕೊಡುಗೆ ಸಹ ಅಪಾರವಾಗಿದ್ದು ರಾಮಲಲ್ಲಾನ ವಿಗ್ರಹ ಕೆತ್ತನೆ ಮಾಡಿದ ಕಲ್ಲನ್ನು ಕೋಲಾರದ ವಿಜ್ಞಾನಿ ಅಂತಿಮಗೊಳಿಸಿದ್ದಾರೆ…
Read More »ರಾಯಚೂರು : ಅಯೋಧ್ಯ ರಾಮ ಜನ್ಮಭೂಮಿಯಲ್ಲಿ ಜನವರಿ 22 ರಂದು ಪ್ರಭು ಶ್ರೀರಾಮಚಂದ್ರನ ದೇವಾಲಯ ಲೋಕಾರ್ಪಣೆ ಹಿನ್ನಲೆ. ಜನವರಿ 23 ರಿಂದ 48 ದಿನ ಅಯೋಧ್ಯೆಯಲ್ಲಿ ಬ್ರಹ್ಮ…
Read More »ಮೈಸೂರು ; ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗಿದೆ. ಈಗಾಗಲೇ ರಾಮಲಲ್ಲಾನ ಮೂರ್ತಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪಿಸಲಾಗಿದೆ. ಜನವರಿ 22 ರಂದು ಪ್ರಾಣ ಪ್ರತಿಷ್ಠೆ ನೆರವೇರಲಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ…
Read More »ಮೈಸೂರು : ಬಾಲರಾಮನ ಮೂರ್ತಿ ಕೆತ್ತನೆಗೆ ಶಿಲೆ ಸಿಕ್ಕ ಜಾಗದಲ್ಲಿ ಮಂದಿರ ನಿರ್ಮಾಣ ಮಾಡಲಾಗುತ್ತೆ ಎಂದು ಮೈಸೂರಿನಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಘೋಷಣೆ ಮಾಡಿದ್ದಾರೆ. ಜನವರಿ…
Read More »ವರದಿ : ಚಂದ್ರಶೇಖರ್ ಶಿಡ್ಲಗಟ್ಟ
Read More »ಅಯೋಧ್ಯೆಯಲ್ಲಿ ರಾಮಲಾಲ ಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.ಇಡೀ ದೇಶದಲ್ಲಿ ಹಬ್ಬದ ವಾತಾವರಣ , ಎಲ್ಲೆಲ್ಲೂ ರಾಮನಾಮ ಜಪ. ಇನ್ನೇನು ಕೆಲ ದಿನಗಳಷ್ಟೇ ರಾಮನನ್ನು ಕಣ್ಣು…
Read More »ಬೀದರ್ : ಕರ್ನಾಟಕ-50 ಸಂಭ್ರಮ ಹಿನ್ನೆಲೆ ಇಂದು ಬೀದರ್ ನಗರಕ್ಕೆ ಆಗಮಿಸಿದ ಜ್ಯೋತಿ ರಥಯಾತ್ರೆಗೆ ಬೀದರ್ ಜಿಲ್ಲಾಡಳಿತ ಅದ್ದೂರಿಯಾಗಿ ಸ್ವಾಗತಿಸಿಕೊಂಡಿದ್ದು, ನಗರದಲ್ಲಿ 1 ಕಿಮೀ ಉದ್ದದ ಕನ್ನಡ…
Read More »ರಾಯಚೂರು : ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಹೊಗೆ ಸೂಸುವ, ಕರ್ಕಶ ಶಬ್ದ ಮಾಡು ಸೈಲನ್ಸರ್ಗಳ ನಾಶಪಡಿಸಲಾಯಿತು. ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಶಪಡಿಸಿಕೊಂಡ ಸೈಲನ್ಸರ್ಗಳ…
Read More »ಗದಗ: ಜನೇವರಿ 19ರಿಂದ 25ರ ವರೆಗೆ ಜಿಲ್ಲೆಯಾಧ್ಯಂತ ರೂಟ್ ಮಾರ್ಚ್ ನಡೆಸಲು ಆರ್ ಎ ಎಪ್ ತಂಡ ಈಗಾಗಲೇ ನಗರಕ್ಕೆ ಆಗಮಿಸಿದ್ದಾರೆ. ಇದೊಂದು ವಿಶೇಷ ಕಾರ್ಯಕ್ರಮವಾಗಿದ್ದು, ಜಿಲ್ಲೆಯಾಧ್ಯಂತ…
Read More »ಅಯೋಧ್ಯೆಯಿಂದ ಲಂಕಾಗೆ ಹೋಗಲು ರಾಮನಿಗೆ ಹನುಮಾನ ಸೈನ್ಯದ ಜೊತೆಗೆ ಅಳಿಲು ಕೂಡ ಸೇತುವೆ ನಿರ್ಮಾಣ ಮಾಡಲು ಸಹಾಯ ಮಾಡಿದೆ. ಈ ನಿಟ್ಟಿನಲ್ಲಿ ಅಯೋಧ್ಯೆಯ ರೈಲು ನಿಲ್ದಾಣಕ್ಕೆ ಮಹತ್ವದ…
Read More »ಬೆಂಗಳೂರು : ನಾನು ಕೊಟ್ಟ ಹೇಳಿಕೆಗೆ ಪೊಲೀಸರು ನನ್ನ ವಿಚಾರಣೆ ಮಾಡಲು ಬಂದಿದ್ದರು.ಅಪರಾಧ ಅನ್ನೋದಾದ್ರೆ ಪೊಲೀಸ್ ಸ್ಟೇಷನ್ಗೆ ಕರೆದುಕೊಂಡು ಹೋಗಿ ಅರೆಸ್ಟ್ ಮಾಡಿ, ವಿಚಾರಣೆ ಮಾಡಿ ಎಂದಿದ್ದೇನೆ.…
Read More »ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ಸಮಾರಂಭ ನಡೆಯಲಿರುವ ಹಿನ್ನೆಲೆಯಲ್ಲಿ ಜನವರಿ 22ರಂದು ತಮ್ಮ ಮಗುವಿನ ಜನನವನ್ನು ನಿಗದಿಪಡಿಸುವಂತೆ ವೈದ್ಯರಿಗೆ ದೇಶದ ಹಲವಾರು ಗರ್ಭಿಣಿಯರು ಮತ್ತು ಅವರ ಕುಟುಂಬ ಸದಸ್ಯರು…
Read More »ಕರ್ನಾಟಕದ ಸಾಂಸ್ಕೃತಿಕ ನಾಯಕನನ್ನಾಗಿ ಬಸವಣ್ಣ ಅವರ ಹೆಸರನ್ನು ಘೋಷಣೆ ಮಾಡುವ ಮೂಲಕ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನು ಕೈಗೊಂಡಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ…
Read More »ಹಣ್ಣುಗಳು ಮತ್ತು ತರಕಾರಿಗಳು ನಮಗೆ ನಿಜವಾಗಿಯೂ ಒಳ್ಳೆಯದು ಎಂದು ನಮಗೆಲ್ಲರಿಗೂ ತಿಳಿದಿದೆ. ನಾವು ದಿನಕ್ಕೆ ಹಲವಾರು ಬಾರಿ ಬಣ್ಣದ ಆಹಾರವನ್ನು ಸೇವಿಸಬೇಕು ಎಂದು ತಿಳಿದಿದೆ, ಆದರೆ ಕೆಲವು…
Read More »ಬಾಗಲಕೋಟೆ : ಜ.22ರಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ನಗರದಲ್ಲಿಂದು ಶ್ರೀರಾಮ ತಾರಕ ಹೋಮವನ್ನ ಆಯೋಜನೆ ಮಾಡಲಾಗಿತ್ತು. ಬಾಗಲಕೋಟೆಯ ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ…
Read More »ಮೈಸೂರು ; ಮೈಸೂರು ಜಿಲ್ಲೆಯ ಕಪಿಲಾ ನದಿಯಲ್ಲಿ ಮುಳುಗಿದ್ದ ಮೂವರು ಅಯ್ಯಪ್ಪ ಮಾಲಾಧಾರಿಗಳಲ್ಲಿ ಓರ್ವನನ್ನು ರಕ್ಷಣೆ ಮಾಡಿದ್ದು, ಮತ್ತೋರ್ವನ ಮೃತ ದೇಹ ಪತ್ತೆಯಾಗಿದೆ. ಇನ್ನು ಮಗದೋರ್ವನಿಗಾಗಿ ಹುಡುಕಾಟ…
Read More »ಗದಗ : ಬೀದಿ ದೀಪ ಅಕ್ರಮದ ಬಗ್ಗೆ ಈಗಾಗಲೇ ಡಿಸಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಯಾವುದೆ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿಯಾಗಿದೆ. ಬಿಜೆಪಿ ನಗರಸಭೆಯಲ್ಲಿ ಜನ ವಿರೋಧಿ…
Read More »ರಾಮ ಮಂದಿರ : ರಾಮ ಮಂದಿರಕ್ಕೆ ಕಾಂಗ್ರೆಸ್ ವಿರೋಧ ವಿಚಾರ ಕಾಂಗ್ರೆಸ್ನವರದು ಇಟಾಲಿಯನರ ಮನಸ್ಥಿತಿ ಅವರದು ಇಟಲಿ ಮನಸ್ಥಿತಿ ಧಾರವಾಡದಲ್ಲಿ ಅರವಿಂದ ಬೆಲ್ಲದ್ ಆರೋಪ ಬೆಲ್ಲದ್, ವಿಧಾನಸಭೆ…
Read More »ಸಾಮಾನ್ಯವಾಗಿ ಕಾಫಿ ಪುಡಿ ಇತರ ಆಹಾರ ಪದಾರ್ಥಗಳಂತೆ ಎಕ್ಸ್ಪೇರ್ ಆಗುವುದಿಲ್ಲ. ನೀವು ಹುರಿದ ಕಾಫಿ ಬೀಜಗಳನ್ನು ಪ್ಯಾಕೆಟ್ನಲ್ಲಿ ಸಂಗ್ರಹಿಸಬಹುದು. ಇದರಿಂದ ಕಾಫಿ ಪುಡಿಯನ್ನು ಮಾಡಿ ವರ್ಷಗಟ್ಟಲೇ ತಾಜಾವಾಗಿ…
Read More »ಬೆಂಗಳೂರು : ಇಡೀ ದೇಶವೇ ಕಾತರದಿಂದ ಎದುರು ನೋಡುತ್ತಿರುವ ರಾಮಮಂದಿರ ಪ್ರಾಣ ಪ್ರತಿಷ್ಠೆಯ ದಿನ ಹತ್ತಿರವಾಗುತ್ತಿದೆ. ಇಂದು ಬೆಂಗಳೂರಿನ ಉತ್ತರಾದಿ ಮಠದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ. ಜಯಶ್ರೀ ಅರವಿಂದ…
Read More »ಕಲಬುರಗಿ : ಪ್ರಧಾನಿ ಮೋದಿ ಅವರು ರಾಜ್ಯ ಪ್ರವಾಸ ಮಾಡುತ್ತಿದ್ದು, ಕಲಬುರಗಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ಮಹಾರಾಷ್ಟ್ರ ಸೊಲ್ಲಾಪುರದಲ್ಲಿ ಆಯೋಜಿಸಿರುವ ಪಿಎಂ ಆವಾಸ್ ಯೋಜನೆಯಡಿ ಬಡವರಿಗೆ…
Read More »ಕೊಡಗು : ವಿಧಾನಸಭಾ ಮಾಜಿ ಸ್ಪೀಕರ್, ವಿರಾಜಪೇಟೆ ಮಾಜಿ ಶಾಸಕರಾದ ಕೆ.ಜಿ. ಬೊಪಯ್ಯ ಫ್ರೀಡಂ ಟಿವಿಗೆ ಸ್ಪಷ್ಟನೆ ನೀಡಿದ್ದಾರೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕೊಡಗು ಕ್ಷೇತ್ರದಿಂದ…
Read More »ಆನೇಕಲ್ : ನಿರ್ಮಾಣ ಹಂತದ ಶಾಲಾ ಕಟ್ಟಡ ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, 15 ಜನ ಕಾರ್ಮಿಕರು ಗಾಯಗೊಂಡ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಬ್ಯಾಡರಹಳ್ಳಿಯಲ್ಲಿ…
Read More »ವಿಜಯನಗರ : ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ಅಟಲ್ಬಿಹಾರಿ ವಾಜಪೇಯಿ ಜೂಲಾಜಿಕಲ್ ಪಾರ್ಕ್ಗೆ ಮತ್ತೊಂದು ಜಿರಾಫೆ ಆಗಮನವಾಗಿದೆ. ಕಳೆದ ವರ್ಷ ಹಂಪಿ ಉತ್ಸವದ ವೇಳೆಗೆ ಬಿಹಾರದ…
Read More »ಬಾಗಲಕೋಟೆ : ನೀವೇನಾದ್ರು ಬಸ್ ನಲ್ಲಿ ಪ್ರಯಾಣಿಸುತ್ತಿರಾ ? ಆಗಾದ್ರೆ ಈ ಸುದ್ದಿ ನೋಡಿ. ಬಸ್ ಹತ್ತುವ ಭರದಲ್ಲಿ ನೂಕು ನುಗ್ಗಲು ಸಂಭವಿಸಿ ಬಸ್ ಚಕ್ರದಡಿ ಸಿಲುಕಿ…
Read More »ಅಯೋಧ್ಯೆ : ಅಯೋಧಯೆ ರಾಮ ಮಂದಿರ ಗರ್ಭಗುಡಿಯಲ್ಲಿ ಇರಿಸಲಾದ ರಾಮ ಲಲ್ಲಾನ ವಿಗ್ರಹದ ಮೊದಲ ಚಿತ್ರಗಳು ಹೊರಬಂದಿವೆ. 51 ಇಂಚಿನ ರಾಮ ಲಲ್ಲಾ ವಿಗ್ರಹವನ್ನು ಬಿಳಿ ಬಟ್ಟೆಯಲ್ಲಿ…
Read More »ಕಲಬುರಗಿ : ಪ್ರಧಾನಿ ನರೇಂದ್ರ ಮೋದಿ ಇಂದು ಕಲಬುರಗಿಗೆ ಆಗಮಿಸಲಿದ್ದಾರೆ ಮಹಾರಾಷ್ಟ್ರ ಸೊಲ್ಲಾಪುರದಲ್ಲಿ ಆಯೋಜಿಸಿರುವ ಪಿಎಂ ಆವಾಸ್ ಯೋಜನೆಯಡಿ ಬಡವರಿಗೆ ಮನೆಗಳ ಹಕ್ಕುಪತ್ರ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ…
Read More »ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಪ್ರೊ. ಶಿರಗಾನಹಳ್ಳಿ ಶಾಂತಾನಾಯ್ಕ್ ಅವರನ್ನು ಕೆಪಿಎಸ್ಸಿಗೆ ನೇಮಿಸಬಾರದು ಎಂದು ಕಾಂಗ್ರೆಸ್ ಮುಖಂಡರೊಬ್ಬರು ಪತ್ರ ಬರೆದಿದ್ದಾರೆ. ಶಾಂತಾನಾಯ್ಕ್ ಅವರು ಮತ್ತು ಅವರ ಕುಟುಂಬ…
Read More »Big Boss 10 : ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 10 ನೇ ಆವೃತ್ತಿಯ ಗ್ರ್ಯಾಂಡ್ ಫಿನಾಲೆಗೆ ಕೆಲವೇ…
Read More »ರಾಯಚೂರು: ರಾಯಚೂರು ಮತ್ತು ದೇವಸುಗೂರು ಕೈಗಾರಿಕಾ ಪ್ರದೇಶಗಳಿಗೆ ನೀರು ಸರಬರಾಜು ಮಾಡಲು ಮಂಡಳಿಯಿಂದ ಪೈಪ್ಲೈನ್ ಅಳವಡಿಕೆ ಕಾರ್ಯ ಪೂರ್ಣಗೊಂಡಿದ್ದು, ನೀರಿನ ಸಂಪರ್ಕ ಒದಗಿಸುವಂತೆ ಹಾಗೂ ರಾಯಚೂರು ಗ್ರೋಥ್…
Read More »ಇದೇ ಜನವರಿ 22ರಂದು ಅಯೋಧ್ಯಯಲ್ಲಿ ಪ್ರಭು ಶ್ರೀ ಬಾಲ ರಾಮನ ಪ್ರಾಣ ಪ್ರತಿಷ್ಠಾನ ನಡೆಯುತ್ತಿದ್ದು, ಈಗ ಎಲ್ಲಿ ನೋಡಿದರು ಶ್ರೀರಾಮನ ಜಪ ಜೋರಾಗಿದೆ. ಹಲವು ರಾಮನ ಭಕ್ತರು…
Read More »ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ಐಟಿಗೆ ವಹಿಸುವಂತೆ ಜನವರಿ 20 ಹಾವೇರಿ ಎಸ್ಪಿ ಕಚೇರಿ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ…
Read More »ಬೆಂಗಳೂರು : ಫೆಬ್ರವರಿ 12ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧೀವೇಶನ ನಡೆಸಲು ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದು ಪ್ರೀಢಂ…
Read More »ರಾಮಮಂದಿರ: ಅಯೋಧ್ಯೆಯಲ್ಲಿ ಭವ್ಯವಾದ ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಶುರುವಾಗಿದ್ದು, ಅದೇ ವಿಚಾರವಾಗಿ ಮೂವರು ಶಾಸಕರ ನಡುವೆ ಟಾಕ್ ವಾರ್ ನಡೆದಿದೆ. ಜಾತ್ರಾ ಮಹೋತ್ಸವದ ವೇದಿಕೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್…
Read More »ಬೆಂಗಳೂರು : ಬೆಂಗಳೂರಿನ ಗಾಂಧಿ ಭವನದ ಕಸ್ತೂರ್ ಬಾ ಸಭಾಂಗಣದಲ್ಲಿ ಮಾದಿಗ ಸಮಾನ ಮನಸ್ಕರ ವೇದಿಕೆ ಸಭೆ ನಡೆಯಿತು. ಮಾದಿಗ ಸಮುದಾಯದ ಮುಖಂಡರು ಭಾಗವಹಿಸಿದ್ರು. ಸಭೆಯಲ್ಲಿ ಒಳಮೀಸಲಾತಿ…
Read More »ಹುಬ್ಬಳ್ಳಿ : ಕೇಂದ್ರ ಸರ್ಕಾರದ ಅಪಘಾತ ಪ್ರಕರಣ ಕಾಯ್ದೆ ತಿದ್ದುಪಡಿ ಸೇರಿದಂತೆ ಹಿಂಟ್ ಆ್ಯಂಡ ರನ್ ಕಾಯ್ದೆ ತಿದ್ದುಪಡಿ ವಿರೋಧಿಸಿ, ಹುಬ್ಬಳ್ಳಿಯಲ್ಲಿ ವಾಹನ ಚಾಲಕರು ಹಾಗೂ ಮಾಲೀಕರು…
Read More »ಮೈಸೂರು ; ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈ ಹಿಂದೆ ಪೊಲೀಸ್ ಠಾಣೆಗಳಲ್ಲಿ ಸೀಮಂತ ಕಾರ್ಯ ನಡೆಸಿದ ಉದಾಹರಣೆಗಳನ್ನು ಕಾಣಬಹುದು. ಆದರೆ ಈಗ, ತುಳಸಿ ದಾಸಪ್ಪ ಹೆರಿಗೆ ಆಸ್ಪತ್ರೆಯಲ್ಲಿ…
Read More »ಅದು ಬೆಂಗಳೂರಿನ ಕೊಡಿಗೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ರಾಬರಿ ಕೇಸು.. ಹಗಲು ಹೊತ್ತಲ್ಲೇ ಮಹಿಳೆಯ ಕೈ ಕಾಲು ಕಟ್ಟಿ ಹಾಕಿ ರಾಬರಿ ಮಾಡಿದ್ದ ಖತರ್ನಾಕ್ ಗ್ಯಾಂಗನ್ನು…
Read More »ಮೈಸೂರು ; ಕೇಂದ್ರ ಸರ್ಕಾರದ ನೂತನ ಮೋಟಾರು ವಾಹನ ಕಾಯ್ದೆಗೆ ದೇಶಾದ್ಯಂತ ವಿರೋಧ ತೀವ್ರಗೊಂಡಿದ್ದು ಕಾಯ್ದೆಯನ್ನ ವಾಪಸ್ ಪಡೆಯುವಂತೆ ಆಗ್ರಹಿಸಿ ಲಾರಿ ಮಾಲೀಕರು, ಚಾಲಕರ ಮುಷ್ಕರ ನಡೆಸುತ್ತಿದ್ದಾರೆ.ಲಾರಿ…
Read More »ಬೀದರ್ : ಬೀದರ್ ಜಿಲ್ಲೆ ಬಸವ ಕಲ್ಯಾಣ ತಾಲೂಕಿನ ಹಾರಕೂಡ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಬಿಜೆಪಿ-ಕಾಂಗ್ರೆಸ್ ಶಾಸಕರ ಮಧ್ಯೆ ರಾಮ ಮಂದಿರ ವಿಚಾರಕ್ಕೆ ತುಂಬಿದ ಸಭೆಯಲ್ಲೇ ಬಿಜೆಪಿ-…
Read More »ಬೆಳಗಾವಿ : ಅಯೋಧ್ಯೆ ರಾಮಮಂದಿರ , ಇದು ಪ್ರಾರಂಭ ಅಷ್ಟೇ ಇನ್ನೂ ಅನೇಕ ಕೆಲಸಗಳೂ ಆಗಬೇಕಿದೆ, ಜಗತ್ತಿನ ಅನೇಕ ಕಡೆಗಳಲ್ಲಿ ಜನ ಸಂಭ್ರಮಿಸುತ್ತಿದ್ದಾರೆ. ಆದರೆ ನಮ್ಮಲ್ಲಿ ಕೊಂಕು ಮಾತಾಡೋರು…
Read More »ಚಾಮರಾಜನಗರ ಜಿಲ್ಲೆಯ ಭಾರತೀಯ ಜನತಾ ಪಾರ್ಟಿಯ ನೂತನ ಜಿಲ್ಲಾಧ್ಯಕ್ಷರಾಗಿ ಮಾಜಿ ಶಾಸಕ ಸಿ.ಎಸ್. ನಿರಂಜನಕುಮಾರ್ ಇಂದು ಅಧಿಕಾರ ಸ್ವೀಕರಿಸಿದರು. ಬಿವೈ ವಿಜಯೇಂದ್ರ ರಾಜ್ಯ ಬಿಜೆಪಿಯ ಸಾರಥ್ಯ ವಹಿಸಿದ…
Read More »ರಾಮನಗರ : ಕಾಲೇಜಿಗೆ ತೆರಳಲು ಸಮರ್ಪಕವಾಗಿ ಬಸ್ ಇಲ್ಲದ ಕಾರಣ ವಿದ್ಯಾರ್ಥಿಗಳು ರಾಮನಗರ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು. ಸರಿಯಾದ…
Read More »ಮಂಗಳೂರು : ಕೆಲವು ಡೀಸೆಲ್ ಟ್ಯಾಂಕರ್ ಗಳಲ್ಲಿ ನೀರು ಮಿಶ್ರಿತ ಇಂಧನ ಇದು ದೇವನಗುಂದಿ ಟರ್ಮಿನಲ್ ನಲ್ಲಿ ನಡೆದ ಯಡವಟ್ಟು ಪೈಪ್ ಲೈನ್ ಗಳಲ್ಲಿ ಬಂದ ಇಂಧನ…
Read More »ಆಯೋಧ್ಯೆ : ರಾಮಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ದೇಶದ ಮೂಲೆ ಮೂಲೆಯಿಂದಲೂ ಭಕ್ತರು ಆಯೋಧ್ಯೆಯತ್ತ ಧಾವಿಸುತ್ತಿದ್ದಾರೆ. ಇನ್ನು ರಾಜ್ಯದಿಂದಲೂ ಅನೇಕ ಭಕ್ತರು ಆಯೋಧ್ಯೆಗೆ ಹೊರಟು ನಿಂತಿದ್ದಾರೆ. ಕೇಂದ್ರ…
Read More »ಕೋಲಾರ : ಕೋಲಾರ ತಾಲೂಕಿನ ಛತ್ರಕೋಡಿಹಳ್ಳಿ ಬಳಿ ಮದ್ಯದ ಅಂಗಡಿ ಓಪನ್ ಆದ ಹಿನ್ನೆಲೆ ಅಂಗಡಿ ಮುಚ್ಚಬೇಕೆಂದು ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಬೆಗ್ಲಿ ಬೆಣಜೇನಹಳ್ಳಿ ಗ್ರಾಮಸ್ಥರು ಹಾಗು…
Read More »ನೈರುತ್ಯ ರೈಲ್ವೆಯು ಟಿಕೆಟ್ ರಹಿತ ಪ್ರಯಾಣದ 627014 ಪ್ರಕರಣಗಳನ್ನು ದಾಖಲಿಸಿ ಈ ಹಣಕಾಸು ವರ್ಷದಲ್ಲಿ ಡಿಸೆಂಬರ್ 2023 ರವರೆಗೆ 46.31 ಕೋಟಿ ರೂ.ಗಳ ದಂಡವನ್ನು ಸಂಗ್ರಹಿಸಿದೆ. ನೈರುತ್ಯ…
Read More »ವಿಜಯಪುರ : ಉತ್ತರ ಕರ್ನಾಟಕ ಭಾಗದಲ್ಲಿ ಸ್ವಾತಂತ್ರ್ಯ ಹೋರಾಟದ ದಿಕ್ಕನ್ನೆ ಬದಲಿಸಿ ಬ್ರಿಟಿಷರಿಗೆ ಸಿಂಹಸ್ವಪ್ನವಾಗಿದ್ದ ವಿಜಯಪುರ ಜಿಲ್ಲೆಯ ಇಂಚಗೇರಿ ಮಠಕ್ಕೆ ವಿದೇಶಿಗರು ಭೇಟಿ ನೀಡಿದ್ದಾರೆ. ಕೇವಲ ಭೇಟಿ…
Read More »ಊಟಕ್ಕೆಂದು ಡಾಬಾ ಮುಂದೆ ಬಸ್ ನಿಲ್ಲಿಸಲಾದ ಸಮಯದಲ್ಲಿ ದುಷ್ಕರ್ಮಿಗಳಿಬ್ಬರು ಯುವಕನ ಮೇಲೆ ಆ್ಯಸಿಡ್ ದಾಳಿ ಮಾಡಿ ಪರಾರಿಯಾಗಿರುವ ಘಟನೆ ಹಿರಿಯೂರು ಪಟ್ಟಣದ ಬಳಿ ನಡೆದಿದೆ. ಈ ಘಟನೆ…
Read More »ಬೆಂಗಳೂರು : ಪೀಣ್ಯ ಫ್ಲೈಓವರ್ ಬಂದ್ ಹಿನ್ನೆಲೆ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ 18 ಜಿಲ್ಲೆಗಳಿಗೆ ಸಂಪರ್ಕ ಕಲ್ಪಿಸುವ ಫ್ಲೈ ಓವರ್ ಇದಾಗಿದ್ದು, ರಾತ್ರಿಯಿಂದ…
Read More »ಹಾಸನ: ಮುಂದಿನ ಐದು ವರ್ಷಗಳ ಕಾಲ.. ಇದೇ ಗ್ಯಾರಂಟಿ ಸ್ಕೀಮ್ಗಳನ್ನು ಮುಂದುವರಿಸಿ ಅವರು ಮುಖ್ಯಮಂತ್ರಿಯಾಗಿ ಯಾವುದೇ ಅಡೆ-ತಡೆ ಇಲ್ಲದೇ ಮುಂದುವರಿಯಲು ಸಾಧ್ಯವಾಗುತ್ತದೆ. ಅದಕ್ಕೆ ನಿಮ್ಮ ಬೆಂಬಲ ಮತ್ತು…
Read More »ಬೆಂಗಳೂರು: ಮತದಾರರ ದಿನಾಚರಣೆ ಅಂಗವಾಗಿ ಕೇಂದ್ರ ಚುನಾವಣಾ ಆಯೋಗವು ರಾಷ್ಟ್ರ ಮಟ್ಟದ ವಿಶೇಷ ಪ್ರಶಸ್ತಿಗಳಿಗೆ ರಾಜ್ಯ ವಾಜಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ.ಶಿಖಾ ಮತ್ತು ಚಿತ್ರದುರ್ಗದ ಜಿಲ್ಲಾಧಿಕಾರಿ…
Read More »ಮೈಸೂರು : ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 2023ನೇ ಸಾಲಿನ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿಗಳನ್ನು ನಿನ್ನೆ ನವದೆಹಲಿಯ ಭಾರತ್ ಮಂಟಪದಲ್ಲಿ ಪ್ರದಾನ ಮಾಡಿದರು. ವಸತಿ ಮತ್ತು…
Read More »ಆನೇಕಲ್ : ಊರು ಅಂದ್ಮೇಲೆ ಕೆರೆ, ಕುಂಟೆ, ಶಾಲೆ, ಬೀದಿ ಅಂತ ಇದ್ದೇ ಇರ್ತದೆ. ಅಲ್ಲಿ ಜನ ವಸತಿ ಇದೆ ಅಂದ್ಮೇಲೆ ಸ್ಮಶಾನ ಅಂತ ಇರ್ಲೇ ಬೇಕು…
Read More »ಚಿಕ್ಕಬಳ್ಳಾಪುರ: ಜಿಲ್ಲಾ ಮಟ್ಟದ “ಜನತಾ ದರ್ಶನ” ಕಾರ್ಯಕ್ರಮವನ್ನು ಬಾಗೆಪಲ್ಲಿ ನಗರದಲ್ಲಿ ಮೊದಲ ಬಾರಿಗೆ ಜಿಲ್ಲಾಡಳಿತ ಆಯೋಜಿಸಿದೆ. ಪ್ರತಿ 15 ದಿನಕ್ಕೊಮ್ಮೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿ…
Read More »ಚಿಕ್ಕೋಡಿ : ಹೆತ್ತ ತಾಯಿಯೊಬ್ಬಳು ತನ್ನ ಎರಡು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಲ್ತಾನಪುರ ಗ್ರಾಮದಲ್ಲಿ ಬುಧವಾರ ಮುಂಜಾನೆ 11 ಗಂಟೆಗೆ…
Read More »ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನವಾಗಿ ಹೇಳಿಕೆ ನೀಡಿರುವ ಸಂಸದ ಅನಂತಕುಮಾರ ಹೆಗಡೆ ಅವರ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಪ್ರತಿಭಟನೆ ನಡೆಸಲಾಯಿತು. ಶೆಫರ್ಡ್ ಇಂಡಿಯಾ ಇಂಟರ್ನ್ಯಾಷ್ನಲ್ ಜಿಲ್ಲಾ…
Read More »ಪುತ್ತೂರು : ಶ್ರೀರಾಮ ಪ್ರಾಣಪ್ರತಿಷ್ಠಾಪನಾ ಅಕ್ಷತೆ ಹಂಚುವ ಜವಾಬ್ದಾರಿ ಮುಂಡೂರಿನಲ್ಲಿ ಸಿಗಲಿಲ್ಲ ಎಂಬ ಅಸಮಾಧಾನ ಮತ್ತು ರಸ್ತೆ ವಿವಾದಕ್ಕೆ ಸಂಬಂಧಿಸಿ ನನ್ನ ಮತ್ತು ನನ್ನ ತಾಯಿ ಮೇಲೆ…
Read More »ಹುಬ್ಬಳ್ಳಿ : 156 ವರ್ಷ ಇತಿಹಾಸ ಹೊಂದಿದ್ದ ಶಾಲೆಯನ್ನು ನೆಲಸಮ ಮಾಡಿ ಮಲ್ಟಿಪ್ಲೆಕ್ಸ್ ಕಾಂಪ್ಲೆಕ್ಸ್ ಮಾಡುವ ನಿರ್ಧಾರವನ್ನು ಖಂಡಿಸಿ ಹಾಗೂ ಕಾಂಪ್ಲೆಕ್ಸ್ ನಿರ್ಧಾರವನ್ನು ಕೈ ಬೀಡುವಂತೆ ಅಗ್ರಹಿಸಿ,…
Read More »ಹುಬ್ಬಳ್ಳಿ : ಸಂಚಾರಿ ಕುರಿಗಾಯಿಗಳಿಗೆ ಅರಣ್ಯ ಇಲಾಖೆ ಸಿಬ್ಬಂದಿಯೋರ್ವ ಅವಾಜ್ ಹಾಕಿದಲ್ಲದೆ, ಹಣಕ್ಕೆ ಬೇಡಿಕೆ ಇಟ್ಟು ಕಿರುಕುಳ ನೀಡಿತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಧಾರವಾಡ…
Read More »ಮಂಡ್ಯ: ಮಂಡ್ಯ ಜಿಲ್ಲೆಯ ಮದ್ದೂರು ಸಬ್ ರಿಜಿಸ್ಟರ್ ಕಚೇರಿಯಲ್ಲಿ ನಡೆಯುತ್ತಿತ್ತು ಲಂಚಗುಳಿತನ. ಬೇಸತ್ತ ನಾಗರಿಕರು ಸಚಿವರಿಗೆ ದೂರು ನೀಡಿದ್ದರು. ದೂರಿನ ಹಿನ್ನೆಲೆ ದಿಢೀರ್ ಭೇಟಿ ನೀಡಿದ ಸಚಿವರು,…
Read More »ಬೆಂಗಳೂರು : ಬೆಂಗಳೂರಿನಲ್ಲಿ ಮುಂದುವರೆದ ಪುಂಡರ ಹಾವಳಿ ಹೆಚ್ಚಾಗಿದ್ದು. KSRTC ಬಸ್ ಗಳ ಗ್ಲಾಸ್ ಹೊಡೆದು ಅಟ್ಟಹಾಸ ಮೆರೆದಿದ್ದರು. ಮೆಜೆಸ್ಟಿಕ್ ನಲ್ಲಿ ಮಧ್ಯರಾತ್ರಿ ಘಟನೆ ನಡೆದಿದೆ. ಬೆಂಗಳೂರು…
Read More »ಗದಗ : ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಜ. 8ರಂದು ಕಟೌಟ್ ಕಟ್ಟುವಾಗ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ವಿದ್ಯುತ್…
Read More »ಕಲಬುರ್ಗಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜ. 19 ರಂದು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಳಿಗ್ಗೆ 9.35 ಕ್ಕೆ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಕಲಬುರಗಿ…
Read More »ಹುಬ್ಬಳ್ಳಿ : ಕ್ಷುಲಕ ಕಾರಣಕ್ಕೆ ಯುವಕನೊಬ್ಬನಿಗೆ ಪುಡಿ ರೌಡಿಗಳು ಮನೆಯೊಂದರಲ್ಲಿ ಕೂಡಿ ಹಾಕಿ, ಮನಬಂದಂತೆ ಥಳಿಸಿದ ಅಮಾನವೀಯ ಘಟನೆ ಹುಬ್ಬಳ್ಳಿಯ ವಿದ್ಯನಗರದಲ್ಲಿ ಕಳೆದ ಸೋಮವಾರ ತಡರಾತ್ರಿ ನಡೆದಿದ್ದು,…
Read More »ಮೈಸೂರು : ಅಯೋಧ್ಯೆಯ ರಾಮ ಜನ್ಮ ಭೂಮಿಯಲ್ಲಿ ಪ್ರತಿಷ್ಟಾಪನೆಯಾಗಲು ಆಯ್ಕೆಯಾಗಿರಿವುದು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತಿದ ಮೂರ್ತಿ. ಈ ಮೂರ್ತಿಯನ್ನು ಕೆತ್ತಲು ಆಯ್ಕೆಯಾಗಿದ್ದು, ಮೈಸೂರು…
Read More »ಜನವರಿ 16 ರಂದು, ಭಯೋತ್ಪಾದಕ ಸಂಘಟನೆ ಸಿಖ್ಸ್ ಫಾರ್ ಜಸ್ಟಿಸ್ ಮುಖ್ಯಸ್ಥ ಮತ್ತು ನಿಯೋಜಿತ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ನರೇಂದ್ರ ಮೋದಿಯನ್ನ ಟಾರ್ಗೆಟ್ ಮಾಡಿರೋದಾಗಿ ಬೆದರಿಕೆ…
Read More »ರಾಯಚೂರು: ಕೇಂದ್ರ ಸರ್ಕಾರದಿಂದ ಬೇರೆ ಪರಿಹಾರ ಬಿಡುಗಡೆ ತಂಡವಾಗಿರುವುದರಿಂದ ರಾಜ್ಯ ಸರ್ಕಾರದಿಂದ ಮೊದಲ ಕಂತಿನ ಪರಿಹಾರ ನೀಡಲಾಗುತ್ತಿದ್ದು, ಒಂದು ವಾರದೊಳಗೆ ರೈತರ ಖಾತೆಗೆ ಹಣ ಜಮಾ ಮಾಡಲಾಗುತ್ತದೆ…
Read More »ಬೆಂಗಳೂರು : ಸ್ಯಾಂಡಲ್ವುಡ್ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ವೃತ್ತಿ ಜೀವನದಲ್ಲೇ ಅತ್ಯುತ್ತಮ ಮೂವಿ ಎಂದರೆ ಅದು ಕಾಟೇರ. ಡಿಸೆಂಬರ್ 29ರಂದು ರಿಲೀಸ್ ಆಗಿದ್ದ ಕಾಟೇರ ಸಿನಿಮಾಗೆ ಫ್ಯಾನ್ಸ್…
Read More »ಬೆಂಗಳೂರು : ಬಿಗ್ಬಾಸ್ ಸೀಸನ್10ರ ಆಟ ನೋಡ ನೋಡುತ್ತಿದ್ದಂತೆ ಫಿನಾಲೆಯ ಅಂತಿಮ ಘಟಕ್ಕೆ ಬಂದು ತಳುಪಿದೆ. ಈಗ ಬಿಗ್ಬಾಸ್ ಮನೆಯಲ್ಲಿ ಸಡಗರ ಸಂಭ್ರಮ ಹೆಚ್ಚಾಗಿದೆ. ಕಾರಣ ಬಿಗ್ಬಾಸ್…
Read More »ರಾಯಚೂರು: ಜನರಿಗೆ ಆಗುತ್ತಿರುವ ತೊಂದರೆ ನಿವಾರಿಸಲು ಕಂದಾಯ ಇಲಾಖೆ ದಾಖಲೆಗಳನ್ನು ಗಣಕೀರಣಗೊಳಿಸಲು ಯೋಜನೆ ರೂಪಿಸಲಾಗಿದ್ದು, ಮುಂದಿನ ಆರು ತಿಂಗಳಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ…
Read More »ಬೆಂಗಳೂರು: ಅದೊಂದು ಸ್ಫೋಟ ಇಡೀ ಏರಿಯಾ ಜನರನ್ನೇ ಬೆಚ್ಚಿ ಬೀಳಿಸಿತ್ತು ಸ್ಫೋಟದ ಸದ್ದು ಎದೆ ನಡುಗುವಂತೆ ಮಾಡಿತ್ತು.. ಮನೆಗಳೇ ಛಿದ್ರ ಛಿದ್ರವಾಗಿದ್ದವು.. ಆಗ ತಾನೆ ಮಲಗಿ ಎದ್ದವರು…
Read More »ಗದಗ: ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೇಸ್ ಪಕ್ಷದ ಪರವಾಗಿ ಪ್ರಭಲ ಆಕಾಂಕ್ಷಿಯಾಗಿದ್ದೇನೆ. ಎರಡು ತಿಂಗಳಿನಿಂದ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ನಾಯಕರಿಗೆ ಭೇಟಿ ಮಾಡಿ ನನ್ನನ್ನು ಬೆಂಬಲಿಸುವಂತೆ ಮನವಿ…
Read More »ಆನೇಕಲ್ 16 : ಬೀದಿ ಬದಿ ಮತ್ತು ಬಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ರಕ್ಷಿಸುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಇಲಾಖೆ ಆನೇಕಲ್ ಪೊಲೀಸರ ಸಹಯೋಗದಲ್ಲಿ ರಕ್ಷಣಾ ಕಾರ್ಯಾಚರಣೆಯಲ್ಲಿ…
Read More »ತುಮಕೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿಯಲ್ಲಿ ಮತ್ತೆ ಬಹಿರಂಗ ಕಿತ್ತಾಟ ಶುರುವಾಗಿದೆ. ಮಾಜಿ ಸಚಿವ ಮಾಧುಸ್ವಾಮಿ ವಿರುದ್ದ ಸಂಸದ ಜಿ.ಎಸ್.ಬಸವರಾಜ ಅಸಮಾಧಾನ ಹೊರ ಹಾಕಿದ್ದಾರೆ. ಮಾಜಿ…
Read More »ಮಂಗಳೂರು : ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಭಟ್ ವಿರುದ್ಧ ಪ್ರತಿಭಟಿಸಿದ ಡಿವೈಎಫ್ ಐ ಮುಖಂಡರ ಮೇಲೆ ಪ್ರಕರಣ ದಾಖಲು ಮಾಡಿದ ಹಿನ್ನಲೆಯಲ್ಲಿ ಉಳ್ಳಾಲ ಠಾಣಾಗೆ…
Read More »ಬೆಂಗಳೂರು, ಜ. 16: ವರ್ಗಾವಣೆಗಳಿಗೆ ಪೊಲೀಸ್ ಅಧಿಕಾರಿಗಳು ಹಾತೊರೆಯುವುದು, ಜಾತಿ ಬಳಸುವುದು ಅತ್ಯಂತ ಕೆಟ್ಟದ್ದು ಹಾಗೆ ಮಾಡಬೇಡಿ ಎಂದು ಸಿಎಂ ಸಿದ್ದರಾಮಯ್ಯ ತಿಳಿ ಹೇಳಿದರು. ರಾಜ್ಯ ಪೊಲೀಸ್…
Read More »ತುಮಕೂರು : ಡಿಸೇಲ್ ಟ್ಯಾಂಕರೊಂದು ಪಲ್ಟಿಯಾದ ಅದರಲ್ಲಿ ಡಿಸೇಲ್ ಸೋರಿಕೆಯಾದ ಕಾರಣ ಡಿಸೇಲ್ ಸಂಗ್ರಹಿಸಲು ಜನರು ಮುಗಿಬಿದ್ದಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಹರಿಸಮುದ್ರಗೇಟ್ ಬಳಿ ನಡೆದಿದೆ.…
Read More »ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿರೋ ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಟಾಪನೆಗೆ ಆಯ್ಕೆಯಾಗಿದೆ. ಮೂರು ಮೂರ್ತಿಗಳನ್ನ ಆಯ್ಕೆ ಮಾಡಿ ಇರಿಸಲಾಗಿತ್ತು.. ಇವುಗಳಲ್ಲಿ ಒಂದನ್ನ ಫೈನಲ್ ಮಾಡೋದಾಗಿಯೂ ರಾಮಮಂದಿರ…
Read More »ಕನ್ನಡದಲ್ಲಿ ಶಿವಶ್ರೀ ಸ್ಕಂದ ಪ್ರಸಾದ್ ಅವರ ಈ ನಿರೂಪಣೆಯ ಪ್ರಭು ಶ್ರೀರಾಮನ ಭಕ್ತಿಯ ಭಾವವನ್ನು ಸುಂದರವಾಗಿ ಎತ್ತಿ ತೋರಿಸುತ್ತದೆ. ಇಂತಹ ಪ್ರಯತ್ನಗಳು ನಮ್ಮ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು…
Read More »ಹುಬ್ಬಳ್ಳಿ : ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿಯೇ ಧಾರವಾಡ ಜಿಲ್ಲೆಯಲ್ಲಿ ಮಾಜಿ ಸಚಿವ ಮುನೇನಕೊಪ್ಪರವರ ಚರ್ಚೆಯ ವಿಚಾರ ಈಗ ಮತ್ತೆ ಮುನ್ನೆಲೆಗೆ ಬಂದಿದೆ. ನವಲಗುಂದ ಮಾಜಿ ಶಾಸಕ…
Read More »ಆನೇಕಲ್, ಜ. 16: ಕಳೆದ ಶನಿವಾರ ಸಂಸದ ಅನಂತಕಾರ್ ಹೆಗಡೆ ಸಿಎಂ ಸಿದ್ದರಾಮಯ್ಯರ ವಿರುದ್ದ ಏಕವಚನದಲ್ಲಿ ನಿಂದಿಸಿರುವ ಕುರಿತು ಬೇಷರತ್ ಕ್ಷಮೆ ಯಾಚಿಸಬೇಕು ಅಲ್ಲದೆ, ಸಂಸದರ ವಿರುದ್ದ…
Read More »ಚಿತ್ರದುರ್ಗ : ನಿಗಮ ಮಂಡಳಿಗಳಿಗೆ ನನ್ನನ್ನು ಪರಿಗಣಿಸಬೇಡಿ ಎಂದು ಸಿಎಂ ಹಾಗೂ ಪಕ್ಷದ ವರಿಷ್ಠರಿಗೆ ತಿಳಿಸಿದ್ದೇನೆ ಎಂದು ಹೊಸದುರ್ಗದ ಹಿರಿಯ ಶಾಸಕ ಬಿಜಿ ಗೋವಿಂದಪ್ಪ ಹೇಳಿದರು. ಕಾಂಗ್ರೆಸ್…
Read More »ಚಿಕ್ಕಬಳ್ಳಾಪುರ : ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ, ಸದ್ಗುರುಗಳು ಚಿಕ್ಕಬಳ್ಳಾಪುರದ ಸದ್ಗುರು ಸನ್ನಿಧಿಯಲ್ಲಿ ಮಹಾಶೂಲ ಮತ್ತು ನಂದಿಯನ್ನು ಪ್ರತಿಷ್ಠಾಪಿಸಿದರು. ಐತಿಹಾಸಿಕ ಘಟನೆಯನ್ನು ವೀಕ್ಷಿಸಲು ನೆರೆದಿದ್ದ ಸಾವಿರಾರು ಭಕ್ತರ…
Read More »ಕಾರವಾರ : ಕಾಂಗ್ರೆಸ್ ನಾಯಕರು ಎಲ್ಲರೂ ನನ್ನ ಮುಂದೆ ಬಂದು ಸಂಸ್ಕೃತಿ ಬಗ್ಗೆ ಚರ್ಚೆ ಮಾಡಲಿ. ಸಭ್ಯತೆ ಅಂದರೇ ಏನು ಅಂತ ನಾನು ಪಾಠ ಮಾಡುತ್ತೇನೆ. ಎಂದು…
Read More »ಮೈಸೂರು ; ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ ಮೂರ್ತಿಯನ್ನು ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಅಂತಿಮಗೊಳಿಸಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಈ ಬಗ್ಗೆ ಅರುಣ್…
Read More »ಶಬರಿಮಲೆ : ಶಬರಿಮಲೆಯಲ್ಲಿ ಸನ್ನಿಧಿ ಮತ್ತು ಇತರ ವೀಕ್ಷಣಾ ಸ್ಥಳಗಳು ಸೇರದಂತೆ ಸಾವಿರಾರು ಅಯ್ಯಪ್ಪ ಭಕ್ತರು ಮಕರಜ್ಯೋತಿಯನ್ನು ವೀಕ್ಷಿಸಿದರು. ಮಕರ ಜ್ಯೋತಿ ಕಾಣುತ್ತಿದ್ದಂತೆ ಭಕ್ತರು ಸ್ವಾಮಿಯೇ ಶರಣಂ…
Read More »ಚಿಕ್ಕೋಡಿ: ಸಾಮನ್ಯ ಕಾರ್ಯಕರ್ತನಾಗಿ ಗುರುತಿಸಿಕೂಂಡ ಸತೀಶ್ ಅಪ್ಪಾಜಿಗೊಳ ಅವರಿಗೆ ಚಿಕ್ಕೋಡಿ ಜಿಲ್ಲಾ ಅದ್ಯಕ್ಷರಾಗಿ ನೇಮಕ ಮಾಡಲಾಗಿದೆ. ವಕೀಲರಾಗಿ ಸಾಮಾಜಿಕ ಸೇವೆಯಲ್ಲಿರುವ ಸತೀಶ ಅಪ್ಪಾಜಿಗೊಳ. ಕಳೆದ ಬಾರಿ ಡಾಕ್ಟರ್…
Read More »ರಾಮನಗರ: ಜನಪದ ಲೋಕದಲ್ಲಿ ನಡೆದ ತಿಂಗಳ ಅತಿಥಿ 91 ಕಾರ್ಯಕ್ರಮದಲ್ಲಿ ಜನಪದ ಕಲಾವಿದೆ ವಡ್ಡಗೆರೆ ಕದಿರಮ್ಮಅವರನ್ನು ಸನ್ಮಾನಿಸಲಾಯ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಲಾವಿದರಿಗೆ ಗೌರವಿಸಿ ಮಾತನಾಡಿದ ಕರ್ನಾಟಕ…
Read More »ರಾಮನಗರ : ಲೋಕಾಸಮರ ಸಮೀಪಿಸುತ್ತಿದ್ದು ಚುನಾವಣೆಯ ರಣಕಾವು ರಂಗೇರುತ್ತಿರುವ ಬೆನ್ನಲ್ಲೆ ಬಿಜೆಪಿ ತನ್ನ ಜಿಲ್ಲಾ ಘಟಕಗಳನ್ನು ಪುನರ್ ರಚಿಸಿ ಸಂಘಟನೆಗೆ ಇಂಬುನೀಡುತ್ತಿದೆ. ಇದರ ಬೆನ್ನಲ್ಲೆ ರಾಮನಗರ ಜಿಲ್ಲಾ…
Read More »ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿ ಪಾಕಿಸ್ತಾನ ಪ್ರೇರಿತ ಭಯೋತ್ಪಾದನೆಯನ್ನು ಹಿಮ್ಮೆಟ್ಟಿಸಲು ಭಾರತೀಯ ಸೇನೆ ಸಜ್ಜಾಗಿದೆ. ಇತ್ತೀಚೆಗೆ ಕಣಿವೆಯಲ್ಲಿ ಮತ್ತೆ ಭಯೋತ್ಪಾದನೆಯನ್ನು ಹೆಚ್ಚಿಸಲು ಭಯೋತ್ಪಾದಕರು ಪೂಂಚ್ ಮತ್ತು ರಜೌರಿ…
Read More »ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಪೈಪೋಟಿಗೆ ಕೊನೆಗೂ ತೆರೆ ಬಿದ್ದಿದೆ. ಹಲವು ಊಹಾಪೋಹಗಳ ನಡುವೆ ಕೇಳಿ ಬಂದಿದ್ದ ಕೆಲವು ಹೆಸರುಗಳಿಗೆ ತಿಲಾಂಜಲಿ ಇಟ್ಟು,…
Read More »ಹುಬ್ಬಳ್ಳಿ : ತೀವ್ರ ಕುತೂಹಲ ಮೂಡಿಸಿ ಹುಬ್ಬಳ್ಳಿ ಧಾರವಾಡ ಮಹಾನಗರ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆಗೆ ಕೊನೆಗೂ ತೆರೆಬಿದಿದ್ದು, ನೂತನ ಜಿಲ್ಲಾಧ್ಯಕ್ಷರಾಗಿ ಹು-ಧಾ ಮಾಹಾನಗರ ಪಾಲಿಕೆಯ ವಾರ್ಡ ನಂ…
Read More »ವಿಜಯನಗರ : ರಾಜ್ಯ ಬಿಜೆಪಿಯಿಂದ 39 ಸಂಘಟನಾತ್ಮಕ ಜಿಲ್ಲೆಗಳಿಗೆ ಅಧ್ಯಕ್ಷರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.ಈ ಹಿಂದೆ ಅವಳಿ ಜಿಲ್ಲೆಗೆ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಚನ್ನಬಸವನಗೌಡರನ್ನ ನೇಮಿಸಲಾಗಿದೆ. ನೂತನ…
Read More »ವಿಜಯಪುರ : ತೀವ್ರ ಕುತೂಹಲ ಕೆರಳಿಸಿದ್ದ ವಿಜಯಪುರ ಜಿಲ್ಲಾ ಬಿಜೆಪಿ ಅಧ್ಯಕ್ಷರ ನೇಮಕ ವಿಚಾರದಲ್ಲಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಜಾಣ ನಡೆ ಪ್ರದರ್ಶಿಸಿದ್ದಾರೆ. ಜಿಲ್ಲಾ ಬಿಜೆಪಿಯಲ್ಲಿನ ಬಿರುಸಿನ…
Read More »ಚಿತ್ರದುರ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಹೇಳಿಕೆ ನೀಡಿ ಕಾಂಗ್ರೆಸ್ ನಾಯಕರ ಕೆಂಗಣ್ಣಿಗೆ ಗುರಿಯಾಗಿರುವ ಅನಂತ್ ಕುಮಾರ್ ಹೆಗ್ಡೆ ಅವನೊಬ್ಬ ಹುಚ್ಚ ಎಂದು ಏರು ಧ್ವನಿಯಲ್ಲಿ…
Read More »ಹಿಂದೂ ಸಮುದಾಯ ಜಾತಿ, ಭಾಷೆ, ಪ್ರಾದೇಶಿಕತೆ ಆಧಾರದಲ್ಲಿ ಒಡೆಯುತ್ತಾ ಬರಲಾಗಿದೆ. ಮೂರ್ಖರಾಮಯ್ಯನಂಥವರು ಸಮಾಜವನ್ನ ಒಡೆಯುತ್ತಲೇ ಬಂದಿದ್ದಾರೆ . ಈ ಬಾರಿ ಅವರಿಗೆ ಯಾವ ರೀತಿಯ ಹೊಡೆತ ನೀಡಬೇಕೆಂದರೆ…
Read More »ಹುಬ್ಬಳ್ಳಿ : ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ವರ್ಷದ ಮೊದಲ ಹಬ್ಬವಾದ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಉತ್ತರ ಕರ್ನಾಟಕ ಪ್ರಮುಖ ಮಠಗಳಲ್ಲಿ ಗುರುತಿಸಿಕೊಂಡಿರುವ ಹುಬ್ಬಳ್ಳಿಯ ಶ್ರೀ…
Read More »ಗದಗ : ತೀವ್ರ ಕುತೂಹಲ ಕೇರಳಿಸಿದ್ದ ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನದ ಚರ್ಚೆಗೆ ಕೊನೆಗೂ ತೆರೆ ಬಿದ್ದಿದೆ. ಬಿಜೆಪಿ ಮುಖಂಡ ರಾಜು ಕೂರುಡಗಿ ನೂತನ ಅಧ್ಯಕ್ಷರಾಗಿ…
Read More »ಕೋಲಾರ : ಬಿಜೆಪಿ ಪಕ್ಷದಿಂದ ಕರ್ನಾಟಕದಾದ್ಯಂತ ಎಲ್ಲಾ ಜಿಲ್ಲೆಗಳಿಗೂ ಜಿಲ್ಲಾಧ್ಯಕ್ಷಕರನ್ನು ನೇಮಕ ಮಾಡಲಾಗಿದ್ದು ಕೋಲಾರ ಜಿಲ್ಲೆಗೆ ಡಾ. ವೇಣುಗೋಪಾಲರನ್ನು ಎರಡನೇ ಅವಧಿಗೆ ಅಧ್ಯಕ್ಷರನ್ನಾಗಿ ಮುಂದುವರಿಸಿ ಬಿಜೆಪಿ ರಾಜ್ಯಾದ್ಯಕ್ಷ…
Read More »ಯಾದಗಿರಿ : ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ. ಯಾದಗಿರಿ ಅಮೀನ್ ರೆಡ್ಡಿ ಪಾಟೀಲ್ ಯಾಳಗಿ ಅವರಿಗೆ…
Read More »

















































































































































