freedomtvnews

interesting facts

ನಿಮ್ಮ ಮೊಬೈಲ್​​ನಲ್ಲಿ ಸೈರನ್ ಮೊಳಗಿದ್ರೆ ಗಾಬರಿಬೇಡ, ಇದು ಸರ್ಕಾರದ ‘ಎಮರ್ಜೆನ್ಸಿ’ ಟೆಸ್ಟ್!

ನಿಮ್ಮ ಮೊಬೈಲ್ ಫೋನ್‌ನಲ್ಲಿ ಅನಿರೀಕ್ಷಿತವಾಗಿ ಜೋರಾದ ಸೈರನ್ ಶಬ್ದ ಕೇಳಿಬಂದರೆ ಅಥವಾ ಪರದೆಯ ಮೇಲೆ ವಿಶೇಷ ಸಂದೇಶಗಳು ಮೂಡಿಬಂದರೆ ಗಾಬರಿಪಡುವ ಅಗತ್ಯವಿಲ್ಲ. ಇದು ಕೇಂದ್ರ ಸರ್ಕಾರದ ರಾಷ್ಟ್ರೀಯ…

Read More »
ರಾಜಕೀಯ

ಮೇ 9ಕ್ಕೆ ಕೌಂಟ್​​ಡೌನ್, ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ಕರಾವಳಿಯಲ್ಲಿ ಭರ್ಜರಿ ತಯಾರಿ!

ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಗೌರವಾರ್ಥವಾಗಿ ಆಯೋಜಿಸಲಾಗಿರುವ ‘ಬಿಎಸ್ ವೈ ಅಭಿಮಾನೋತ್ಸವ’ ಕಾರ್ಯಕ್ರಮಕ್ಕೆ ಕರಾವಳಿ ಭಾಗದಿಂದ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ…

Read More »
Ballary

ಏರುತ್ತಿದೆ ಬಿಸಿಲ ಧಗೆ.. ಮಣ್ಣಿನ ಮಡಿಕೆಗಳಿಗೆ ಫುಲ್ ಡಿಮ್ಯಾಂಡ್!

ಬೇಸಿಗೆಯ ಬಿಸಿಲ ಧಗೆ ದಿನದಿಂದ ದಿನಕ್ಕೆ ಏರುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ತಂಪು ಪಾನೀಯ ಹಾಗೂ ಶೈತ್ಯೀಕರಿಸಿದ ಪದಾರ್ಥಗಳತ್ತ ಮುಖ ಮಾಡುತ್ತಿದ್ದಾರೆ. ವಿಶೇಷವಾಗಿ, ಆರೋಗ್ಯದ ದೃಷ್ಟಿಯಿಂದ ಫ್ರಿಜ್ ನೀರಿಗಿಂತ…

Read More »
ಸಿನಿಮಾ

ಡಾಲಿ ಮನೆಯಲ್ಲಿ ಸಂಭ್ರಮವೋ ಸಂಭ್ರಮ, ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ!

ಸ್ಯಾಂಡಲ್‌ವುಡ್‌ನ ಜನಪ್ರಿಯ ನಟ ‘ಡಾಲಿ’ ಧನಂಜಯ್ ಹಾಗೂ ಧನ್ಯತಾ ದಂಪತಿ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಧನ್ಯತಾ ಅವರು ಇಂದು ಮುದ್ದಾದ ಗಂಡು ಮಗುವಿಗೆ ಜನ್ಮ…

Read More »
ರಾಜಕೀಯ

ಕಾಂಗ್ರೆಸ್‌ನಲ್ಲಿ ತ್ರಿಮೂರ್ತಿಗಳ ರಹಸ್ಯ ಸಮಾಲೋಚನೆ, ಬಿ.ಕೆ. ಹರಿಪ್ರಸಾದ್ ದಿಢೀರ್ ಆ್ಯಕ್ಟಿವ್!

ಕರ್ನಾಟಕ ಕಾಂಗ್ರೆಸ್ ರಾಜಕಾರಣದಲ್ಲಿ ಸದಾ ಸೈಲೆಂಟ್ ಆಗಿರುತ್ತಿದ್ದ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಈಗ ದಿಢೀರ್ ಆ್ಯಕ್ಟಿವ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದಾರೆ. ಸಂಪುಟ ಪುನಾರಚನೆ…

Read More »
ರಾಜಕೀಯ

ಸಿದ್ದು ಬಣದ ಸೀಕ್ರೆಟ್ ಸ್ಟ್ರಾಟರ್ಜಿ, ಕುರ್ಚಿ ಉಳಿಸಿಕೊಳ್ಳಲು ರಹಸ್ಯ ಕಾರ್ಯತಂತ್ರ!

ರಾಜ್ಯ ಕಾಂಗ್ರೆಸ್ ರಾಜಕೀಯದಲ್ಲಿ ಈಗ ‘ಪವರ್’ ಫೈಟ್ ತೀವ್ರಗೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ತನ್ನ ಕುರ್ಚಿ ಉಳಿಸಿಕೊಳ್ಳಲು ರಹಸ್ಯ ಕಾರ್ಯತಂತ್ರಗಳನ್ನು ರೂಪಿಸುತ್ತಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

Read More »
Chikkaballapura

ಚಿಕ್ಕಬಳ್ಳಾಪುರದಲ್ಲಿ ಮೀನುಗಳ ಮಾರಣಹೋಮ, ವಿಷವಾಗ್ತಿದ್ಯಾ ಜಿಲ್ಲೆಯ ಜೀವಜಲ?

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜೀವಜಲವು ವಿಷವಾಗುತ್ತಿದೆಯೇ ಎಂಬ ಆತಂಕಕಾರಿ ಪ್ರಶ್ನೆ ಈಗ ಸಾರ್ವಜನಿಕರಲ್ಲಿ ಮೂಡಿದೆ. ಜಿಲ್ಲೆಯ ಪುರಾತನ ಕಲ್ಯಾಣಿಯೊಂದರಲ್ಲಿ ಸಾವಿರಾರು ಮೀನುಗಳು ದಿಢೀರನೇ ಸಾವನ್ನಪ್ಪಿದ್ದು, ಈ ಮೀನುಗಳ ಮಾರಣಹೋಮವು…

Read More »
MYSORE

ಮಲೆ ಮಹದೇಶ್ವರ ಬೆಟ್ಟದಲ್ಲಿ KSRTC ಬಸ್​​ ಪಲ್ಟಿ! 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದಲ್ಲಿ KSRTC ಬಸ್ ಪಲ್ಟಿಯಾಗಿದ್ದು, ಭೀಕರ ಅಪಘಾತ ಸಂಭವಿಸಿದೆ. ಬೆಟ್ಟದಿಂದ ಮೈಸೂರಿಗೆ ವಾಪಸ್ ಬರುತ್ತಿದ್ದ…

Read More »
ರಾಜಕೀಯ

ಹೈಕಮಾಂಡ್ ನಿರ್ಧಾರಕ್ಕೆ ಡಿಕೆಶಿ ಸರೆಂಡರ್? ವರಿಷ್ಠರ ಆದೇಶವೇ ಪ್ರಸಾದ ಎಂದ ಕನಕಪುರ ಬಂಡೆ!

ರಾಜ್ಯ ರಾಜಕಾರಣದ ಅತ್ಯಂತ ಪ್ರಭಾವಿ ನಾಯಕ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೈಕಮಾಂಡ್ ನಿರ್ಧಾರಕ್ಕೆ ಸಂಬಂಧಿಸಿದಂತೆ ನೀಡಿರುವ ಇತ್ತೀಚಿನ ಹೇಳಿಕೆಗಳು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿವೆ. ದೆಹಲಿಯ…

Read More »
ಫುಡ್​​

ಬಿಸಿಲ ಬೇಗೆಗೆ ದಕ್ಷಿಣ ಭಾರತದ ಪಾರಂಪರಿಕ ಮದ್ದು, ದೇಹ ತಂಪಾಗಿರಿಸಲು ಇಲ್ಲಿವೆ 5 ಸೂಪರ್ ಫುಡ್‌ಗಳು!

ಭಾರತದಾದ್ಯಂತ ಸೂರ್ಯನ ತಾಪಮಾನವು ದಿನದಿಂದ ದಿನಕ್ಕೆ ಏರುತ್ತಿರುವ ಈ ದಿನಗಳಲ್ಲಿ, ದೇಹವನ್ನು ನೈಸರ್ಗಿಕವಾಗಿ ತಂಪಾಗಿಟ್ಟುಕೊಳ್ಳುವುದು ಅತ್ಯಗತ್ಯವಾಗಿದೆ. ನಮ್ಮ ದಕ್ಷಿಣ ಭಾರತದ ಪಾರಂಪರಿಕ ಆಹಾರ ಪದ್ಧತಿಯಲ್ಲಿ ಬೇಸಿಗೆಯನ್ನು ಎದುರಿಸಲು…

Read More »
MYSORE

ಸಿಎಂ ಆಪ್ತನ ಮಹಾಮೋಸದಾಟ! ಮದನ್‌ ರಾಜ್ ಬಂಧಿಸಲೇಕೆ ತಡವಾಗ್ತಿದೆ?

ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಪುರಸಭೆಯ ಮಾಜಿ ಅಧ್ಯಕ್ಷ ಮದನ್ ರಾಜ್ ಕಾಮಕಾಂಡದ ಕರಾಳ ಕಥೆಯೊಂದು ಬಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ…

Read More »
ರಾಜಕೀಯ

ಕಾರ್ಮಿಕರೇನು ಪ್ರಾಣಿಗಳಾ? ದಿನಕ್ಕೆ 12 ಗಂಟೆ ಕೆಲಸದ ಅವಧಿಗೆ ಹರಿಪ್ರಸಾದ್ ಕೆಂಡ

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಆಯೋಜಿಸಲಾಗಿದ್ದ ಕಾರ್ಮಿಕ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಕಾರ್ಮಿಕರ ಹಕ್ಕುಗಳ ಪರವಾಗಿ ಧ್ವನಿ ಎತ್ತಿದ್ದಾರೆ.…

Read More »
Ballary

ಗಣಿನಾಡಲ್ಲಿ ರಣಬಿಸಿಲಿನ ಅಬ್ಬರ, ಬಿಸಿಲ ಧಗೆಯಿಂದ ರಕ್ಷಿಸಿಕೊಳ್ಳಲು ವೈದ್ಯರ ಸಲಹೆ!

ಬಳ್ಳಾರಿ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಗಣಿನಾಡು ಈಗ ಅಕ್ಷರಶಃ ರಣಬಿಸಿಲಿಗೆ ಕಾದ ಕೆಂಡದಂತಾಗಿದೆ. ಜಿಲ್ಲೆಯಲ್ಲಿ ಉಷ್ಣಾಂಶವು ಈಗಾಗಲೇ 44 ಡಿಗ್ರಿ ಸೆಲ್ಸಿಯಸ್ ತಲುಪಿದ್ದು,…

Read More »
Kalburgi

ಉರಿಬಿಸಿಲಿಗೆ ಕಾದ ಕೆಂಡವಾದ ಕಲಬುರಗಿ, ಜಿಲ್ಲೆಯಲ್ಲಿ ಹೀಟ್ ವೇವ್ ಆತಂಕ!

ಕಲಬುರಗಿ ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇಡೀ ಜಿಲ್ಲೆ ಈಗ ಕಾದ ಕೆಂಡದಂತಾಗಿದೆ. ಸದ್ಯ ಜಿಲ್ಲೆಯಲ್ಲಿ ಉಷ್ಣಾಂಶವು 44 ಡಿಗ್ರಿ ಸೆಲ್ಸಿಯಸ್‌ ಗಡಿ ದಾಟುತ್ತಿರುವುದು…

Read More »
bengaluru

ನೆಲಮಂಗಲ- ಬೆಂಗಳೂರು ಹೆದ್ದಾರಿಯಲ್ಲಿ ಕಿಲೋ ಮೀಟರ್‌ಗಟ್ಟಲೆ ಟ್ರಾಫಿಕ್ ಜಾಮ್​!

ಬೆಂಗಳೂರಿನ ಜನತೆಗೆ ಸತತ ಮೂರು ದಿನಗಳ ಕಾಲ ಸಾಲು ಸಾಲು ರಜೆಗಳು ದೊರೆತಿರುವ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಿಂದ ಲಕ್ಷಾಂತರ ಜನರು ತಮ್ಮ ಸ್ವಂತ ಊರುಗಳತ್ತ ಮುಖ ಮಾಡಿದ್ದಾರೆ.…

Read More »
bescom

ಬೆಸ್ಕಾಂ ಗ್ರಾಹಕರಿಗೆ ಬಿಗ್ ಶಾಕ್, ಪ್ರತಿ ಯೂನಿಟ್ ವಿದ್ಯುತ್ ಗೆ 56 ಪೈಸೆ ಹೆಚ್ಚಳ!

ರಾಜ್ಯದ ಜನತೆಗೆ ಬೆಲೆ ಏರಿಕೆಯ ಬಿಸಿಯ ನಡುವೆ ಈಗ ವಿದ್ಯುತ್ ದರ ಏರಿಕೆಯ ಮತ್ತೊಂದು ದೊಡ್ಡ ಶಾಕ್ ಎದುರಾಗಿದೆ. ಬೆಂಗಳೂರು ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ಎಂಟು ಜಿಲ್ಲೆಗಳ…

Read More »
ರಾಜಕೀಯ

ಸಿದ್ದು ಸೇಫ್.. ಸಚಿವರಿಗೆ ನಡುಕ! ಸಚಿವ ಸಂಪುಟಕ್ಕೆ ಹೈಕಮಾಂಡ್ ಸರ್ಜರಿ ಫಿಕ್ಸ್!

ರಾಜ್ಯ ಕಾಂಗ್ರೆಸ್ ಸರ್ಕಾರದ ಆಂತರಿಕ ವಲಯದಲ್ಲಿ ಈಗ ಸಂಪುಟ ಪುನಾರಚನೆಯ ಸಂಚಲನ ತೀವ್ರಗೊಂಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇತ್ತೀಚೆಗೆ ನೀಡಿದ ಹೇಳಿಕೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ…

Read More »
ರಾಜಕೀಯ

ಸಿಎಂ ಬದಲಾವಣೆ ವದಂತಿಗಳಿಗೆ ಖರ್ಗೆ ಬ್ರೇಕ್.. ಪರಂ ಸ್ವಾಗತ..!

ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನ ಗೃಹ ಸಚಿವ ಡಾ. ಜಿ. ಪರಮೇಶ್ವರ್…

Read More »
ಸಿನಿಮಾ

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ’ರತ್ನನ್ ಪ್ರಪಂಚ’ ಸುಂದರಿ ರೆಬಾ ಮೋನಿಕಾ!

‘ರತ್ನನ್ ಪ್ರಪಂಚ’ ಸಿನಿಮಾದ ಮೂಲಕ ಕನ್ನಡಿಗರ ಮನಗೆದ್ದ ನಟಿ ರೆಬಾ ಮೋನಿಕಾ ಜಾನ್ ಇದೀಗ ತಮ್ಮ ವೈಯಕ್ತಿಕ ಜೀವನದ ಅತ್ಯಂತ ಸಂತಸದ ಸುದ್ಧಿಯೊಂದನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ವಿವಾಹವಾದ…

Read More »
ಸಿನಿಮಾ

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟಾಲಿವುಡ್‌ನ ಸ್ಟಾರ್​​ ನಟ

ಟಾಲಿವುಡ್‌ನ ಜನಪ್ರಿಯ ಯುವ ನಟ ಬೆಲ್ಲಂಕೊಂಡ ಸಾಯಿ ಶ್ರೀನಿವಾಸ್ ಸದ್ದಿಲ್ಲದೆ ವೈವಾಹಿಕ ಜೀವನಕ್ಕೆ ಕಾಲಿಡುವ ಮೂಲಕ ತಮ್ಮ ಅಭಿಮಾನಿಗಳಿಗೆ ಸರ್ಪ್ರೈಸ್ ನೀಡಿದ್ದಾರೆ. ಬುಧವಾರ, ಏಪ್ರಿಲ್ 29ರಂದು ಪವಿತ್ರ…

Read More »
ರಾಜಕೀಯ

ಆದಿಚುಂಚನಗಿರಿ ಮಠಕ್ಕೆ ವಿಜಯೇಂದ್ರ ಭೇಟಿ, ಶ್ರೀಗಳ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ!

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠಕ್ಕೆ ಭೇಟಿ ನೀಡಿ, ನಿರ್ಮಲಾನಂದನಾಥ ಸ್ವಾಮೀಜಿ ಅವರ ದರ್ಶನ ಪಡೆದರು. ಈ ಸಂದರ್ಭದಲ್ಲಿ ಸ್ವಾಮೀಜಿ ಅವರಿಗೆ…

Read More »
KODAGU

ವಿರಾಜಪೇಟೆಯಲ್ಲಿ ವರುಣನ ಅಬ್ಬರ, ಮನೆ ಮೇಲೆ ಬಿದ್ದ ಬೃಹತ್ ಮರದ ಕೊಂಬೆ!

ಕೊಡಗು ಜಿಲ್ಲೆಯಾದ್ಯಂತ ವರುಣನ ಅಬ್ಬರ ಮುಂದುವರಿದಿದ್ದು, ಭಾರಿ ಗಾಳಿ ಮಳೆಗೆ ಜಿಲ್ಲೆಯ ಹಲವೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಗ್ರಾಮದ ಮುಕ್ಕಾಟಿಕೊಪ್ಪ ಎಂಬಲ್ಲಿ ಸುರಿದ…

Read More »
KOLAR

ಕೋಲಾರದಲ್ಲಿ ಆಲಿಕಲ್ಲು ಮಳೆಯ ರುದ್ರನರ್ತನ, ನೆಲಸಮವಾಯ್ತು ಮಾವು ಬೆಳೆ!

ಕೋಲಾರ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಆಲಿಕಲ್ಲು ಮಳೆಯ ಆರ್ಭಟಕ್ಕೆ ಮಾವು ಬೆಳೆಗಾರರು ತತ್ತರಿಸಿ ಹೋಗಿದ್ದು, ವರ್ಷವಿಡೀ ಬೆವರು ಸುರಿಸಿ ಬೆಳೆದಿದ್ದ ಫಸಲು ಕಣ್ಣಮುಂದೆಯೇ ಮಣ್ಣು ಪಾಲಾಗಿದೆ. ಶ್ರೀನಿವಾಸಪುರ…

Read More »
bengaluru

ಕರ್ನಾಟಕದಲ್ಲಿ ವರುಣನ ಅಬ್ಬರ, ಮುಂದಿನ 3 ದಿನ ಹೈ ಅಲರ್ಟ್!

ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ವರುಣನ ಆರ್ಭಟ ಮುಂದುವರಿಯಲಿದ್ದು, ಹವಾಮಾನ ಇಲಾಖೆಯು ರಾಜ್ಯದಾದ್ಯಂತ ಮಳೆಯ ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರು ನಗರ ಸೇರಿದಂತೆ ಹಲವೆಡೆ ಸಂಜೆ ವೇಳೆಗೆ…

Read More »
interesting facts

ಹಣ್ಣುಗಳ ರಾಜ ಮಾವು, ಸೀಸನ್ ಮತ್ತು ಪ್ರಮುಖ ತಳಿಗಳು

ಬೇಸಿಗೆ ಕಾಲ ಬಂತೆಂದರೆ ಸಾಕು, ಎಲ್ಲರ ನೆನಪಿಗೆ ಬರುವುದು ಹಣ್ಣುಗಳ ರಾಜ ಮಾವು. ಪ್ರಖರ ಸೂರ್ಯನ ಶಾಖದ ನಡುವೆಯೂ ಜನರ ಮುಖದಲ್ಲಿ ಮಂದಹಾಸ ಮೂಡಿಸುವ ಶಕ್ತಿ ಈ…

Read More »
ಫುಡ್​​

ಮೂಳೆಗಳ ಬಲವರ್ಧನೆಗೆ ಪೌಷ್ಟಿಕಯುಕ್ತ ಪಾಯಾ ಸೂಪ್

ಮಟನ್ ಕಾಲು ಸೂಪ್ ಅಥವಾ ‘ಪಾಯಾ ಸೂಪ್’ ದಕ್ಷಿಣ ಭಾರತದ ಅತ್ಯಂತ ಹಳೆಯ ಮತ್ತು ಸಾಂಪ್ರದಾಯಿಕ ಆಹಾರಗಳಲ್ಲಿ ಒಂದಾಗಿದೆ. ಆಡಿನ ಅಥವಾ ಕುರಿಯ ಕಾಲುಗಳನ್ನು ಮಂದ ಉರಿಯಲ್ಲಿ…

Read More »
ಫುಡ್​​

ಚಿಕನ್ ಲಿವರ್ ಫ್ರೈ ರುಚಿ ಮತ್ತು ಅಡ್ಡಪರಿಣಾಮಗಳು!

ಚಿಕನ್ ಲಿವರ್ ಫ್ರೈ ಮಾಂಸಾಹಾರಿ ಪ್ರಿಯರ ಸಾರ್ವಕಾಲಿಕ ನೆಚ್ಚಿನ ತಿನಿಸುಗಳಲ್ಲಿ ಒಂದಾಗಿದೆ. ಇದರ ವಿಶಿಷ್ಟವಾದ ಮೃದು ವಿನ್ಯಾಸ ಮತ್ತು ಮಸಾಲೆಗಳೊಂದಿಗೆ ಬೆರೆತಾಗ ಸಿಗುವ ಅದ್ಭುತ ರುಚಿ ಇದನ್ನು…

Read More »
interesting facts

ಮಳೆಕಾಡಿನ ಸುಂದರ ಜೀವಿ ರೆಡ್ ಐಡ್ ಟ್ರೀ ಫ್ರಾಗ್

ಕೆಂಪು ಕಣ್ಣಿನ ಮರಗಪ್ಪೆ ಅಥವಾ ‘ರೆಡ್-ಐಡ್ ಟ್ರೀ ಫ್ರಾಗ್’ಪ್ರಪಂಚದ ಅತ್ಯಂತ ಆಕರ್ಷಕ ಮತ್ತು ವರ್ಣರಂಜಿತ ಉಭಯಚರಗಳಲ್ಲಿ ಒಂದಾಗಿದೆ. ಪ್ರಮುಖವಾಗಿ ಮಧ್ಯ ಅಮೆರಿಕದ ಮಳೆಕಾಡುಗಳಲ್ಲಿ ಕಂಡುಬರುವ ಈ ಕಪ್ಪೆಗಳು…

Read More »
interesting facts

ಹಸಿರುಬಳ್ಳ ಹಾವು ಮನುಷ್ಯರ ಕಣ್ಣು ಕುಕ್ಕುತ್ತದೆಯೇ?

ಹಸಿರು ಬಳ್ಳ ಹಾವು ಅಥವಾ ‘ಹಸಿರು ಮಂಡಲ’ ಹಾವು (Green Vine Snake) ಪಶ್ಚಿಮ ಘಟ್ಟಗಳು ಸೇರಿದಂತೆ ಭಾರತದ ವಿವಿಧ ಅರಣ್ಯ ಪ್ರದೇಶಗಳಲ್ಲಿ ಕಂಡುಬರುವ ಅತ್ಯಂತ ವಿಶಿಷ್ಟವಾದ…

Read More »
interesting facts

ಪರಿಸರ ಮತ್ತು ಆರೋಗ್ಯಕ್ಕೆ ಸಂಪಿಗೆ ಮರದ ಕೊಡುಗೆಗಳು

ಚಂಪಕ ಅಥವಾ ಸಂಪಿಗೆ ಹೂವು ತನ್ನ ಮನಮೋಹಕ ಸುಗಂಧ ಮತ್ತು ವಿಶಿಷ್ಟ ವಿನ್ಯಾಸದಿಂದಾಗಿ ಭಾರತೀಯ ಸಂಸ್ಕೃತಿಯಲ್ಲಿ ಅತ್ಯಂತ ಪವಿತ್ರ ಮತ್ತು ಪ್ರಿಯವಾದ ಸ್ಥಾನವನ್ನು ಪಡೆದಿದೆ. ದೇವತೆಗಳ ಪೂಜೆಯಲ್ಲಿ,…

Read More »
interesting facts

ಮನೆಯೊಳಗೆ ಸಾಕಲು ಯೋಗ್ಯವಾದ ಸುಂದರ ಶಿಟ್ಜು ನಾಯಿಗಳು

ಶಿಟ್ಜು ತಳಿ ನಾಯಿಗಳು ಪ್ರಪಂಚದಾದ್ಯಂತ ಅತ್ಯಂತ ಜನಪ್ರಿಯ ಸಾಕುಪ್ರಾಣಿಗಳಲ್ಲಿ ಒಂದಾಗಿದ್ದು, ಅವುಗಳ ರಾಜಮನೆತನದ ಇತಿಹಾಸ ಮತ್ತು ಆಕರ್ಷಕ ನೋಟದಿಂದ ಎಲ್ಲರ ಗಮನ ಸೆಳೆಯುತ್ತವೆ. ಮೂಲತಃ ಟಿಬೆಟ್ ಮೂಲದ…

Read More »
ಸಿನಿಮಾ

ಪವರ್ ಸ್ಟಾರ್ ಪುನೀತ್ ಚಕ್ರವ್ಯೂಹ ಚಿತ್ರಕ್ಕೆ ಹತ್ತು ವರ್ಷಗಳ ಸಂಭ್ರಮ

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ ಕಾಂಬಿನೇಷನ್‌ನ ಸೂಪರ್ ಹಿಟ್ ಸಿನಿಮಾ ‘ಚಕ್ರವ್ಯೂಹ’ ತೆರೆಕಂಡು ಇಂದಿಗೆ ಬರೋಬ್ಬರಿ ಹತ್ತು ವರ್ಷಗಳು ಪೂರೈಸಿವೆ.…

Read More »
ಸಿನಿಮಾ

ಸೌತ್ ಸುಂದರಿ ಕಲ್ಯಾಣಿ ಪ್ರಿಯದರ್ಶನ್ ಶಾದಿ ಸೀಸನ್ ಲುಕ್!

ದಕ್ಷಿಣ ಭಾರತದ ಖ್ಯಾತ ನಟಿ ಕಲ್ಯಾಣಿ ಪ್ರಿಯದರ್ಶನ್ ಅವರು ಈಗ ‘ಶಾದಿ ಸೀಸನ್’ ಅಥವಾ ಮದುವೆಗಳ ಸಂಭ್ರಮದ ಮೂಡ್‌ಗೆ ಜಾರಿದ್ದಾರೆ. ಮದುವೆ ಸಮಾರಂಭಗಳಲ್ಲಿ ಅತಿ ಸುಂದರವಾಗಿ ಮತ್ತು…

Read More »
ರಾಜಕೀಯ

ಚುನಾವಣೆ ಡ್ಯೂಟಿ ಬಿಟ್ಟು ದಳಪತಿ ವಿಜಯ್ ಸಿನಿಮಾ ನೋಡಿದ ಅಧಿಕಾರಿ ಅರೆಸ್ಟ್

ತಮಿಳುನಾಡಿನಲ್ಲಿ ದಳಪತಿ ವಿಜಯ್ ಅವರ ಕ್ರೇಜ್ ಯಾವ ಮಟ್ಟದಲ್ಲಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿ. ವಿಧಾನಸಭಾ ಚುನಾವಣೆಯ ಕಾವು ಜೋರಾಗಿದ್ದು, ಇಡೀ ದೇಶವೇ ಕೌಂಟಿಂಗ್ ಸೆಂಟರ್‌ಗಳತ್ತ ಗಮನ…

Read More »
ಸಿನಿಮಾ

ಕೆಂಪು ಸೀರೆಯಲ್ಲಿ ದೇವಲೋಕ ಸುಂದರಿ ಅನುಷಾ ರೈ ಫೋಟೋಶೂಟ್

ಸ್ಯಾಂಡಲ್‌ವುಡ್‌ನ ರೈಸಿಂಗ್ ಸ್ಟಾರ್ ಮತ್ತು ಬ್ಯೂಟಿ ಕ್ವೀನ್ ಅನುಷಾ ರೈ ಅವರು ಸದ್ಯ ತಮ್ಮ ಲೇಟೆಸ್ಟ್ ಫೋಟೋಶೂಟ್ ಮೂಲಕ ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ. ಹೈದರಾಬಾದ್‌ನಲ್ಲಿ…

Read More »
ಸಿನಿಮಾ

ಫ್ಯಾಷನ್ ಲೋಕಕ್ಕೆ ಪ್ರಿಯಾಂಕಾ ಉಪೇಂದ್ರ ಪರಿಸರ ಸ್ನೇಹಿಪಾಠ

ಸ್ಯಾಂಡಲ್‌ವುಡ್‌ನ ಎವರ್‌ಗ್ರೀನ್ ಸುಂದರಿ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರು ತಮ್ಮ ಹೊಸ ಫೋಟೋಶೂಟ್ ಮೂಲಕ ಕೇವಲ ಗ್ಲಾಮರ್ ಮಾತ್ರವಲ್ಲದೆ, ಪರಿಸರ…

Read More »
ಸಿನಿಮಾ

ಸ್ಮಾರಕ ವಿವಾದದ ಬಗ್ಗೆ ಮೌನ ಮುರಿದ ನಟ ಅನಿರುದ್ಧ ಜತ್ಕರ್

ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕದ ವಿಚಾರವಾಗಿ ಎದ್ದಿರುವ ವಿವಾದಕ್ಕೆ ಸಂಬಂಧಿಸಿದಂತೆ ನಟ ಹಾಗೂ ವಿಷ್ಣುದಾದಾ ಅಳಿಯ ಅನಿರುದ್ಧ ಜತ್ಕರ್ ಅವರು ಸುದೀರ್ಘ ಪತ್ರ ಬರೆಯುವ ಮೂಲಕ…

Read More »
ರಾಜಕೀಯ

ಪ್ರೀತಿ ವಿಷಯಕ್ಕೆ ಕುರುಬ ಸಮಾಜದಿಂದಲೇ ಕುಟುಂಬಕ್ಕೆ ಬಹಿಷ್ಕಾರ! ಮನೆ ಮೇಲೆ ಕಲ್ಲು ತೂರಾಟ

ಬೆಳಗಾವಿ ಜಿಲ್ಲೆಯ ಕೊಂಡಸಕೊಪ್ಪ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಕ್ಷೇತ್ರದಲ್ಲಿಯೇ ಕುರುಬ ಸಮಾಜದ ಕುಟುಂಬವೊಂದಕ್ಕೆ ಸಾಮಾಜಿಕ…

Read More »
ಸಿನಿಮಾ

ಯಶ್ ಅಭಿಮಾನಿಗಳಿಗೆ ನಿರಾಸೆ..‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಮತ್ತೆ ಮುಂದೂಡಿಕೆ

ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳು ಬಹುಕಾಲದಿಂದ ಕಾಯುತ್ತಿದ್ದ ‘ಟಾಕ್ಸಿಕ್’ ಸಿನಿಮಾದ ಬಿಡುಗಡೆ ದಿನಾಂಕ ಮತ್ತೊಮ್ಮೆ ಮುಂದೂಡಿಕೆಯಾಗಿದ್ದು, ಚಿತ್ರಮಂದಿರಕ್ಕೆ ರಾಕಿ ಭಾಯ್ ಎಂಟ್ರಿ ಕೊಡಲು ಇನ್ನೂ ಕಾಲಾವಕಾಶ ಬೇಕಿದೆ…

Read More »
ಸಿನಿಮಾ

ಲವ್ ಮಾಕ್ಟೇಲ್ ಜೋಡಿಯ ಶ್ರೀಲಂಕಾ ಡೈರೀಸ್.. ಬರ್ತ್ ಡೇ ಟ್ರಿಪ್‌ನಲ್ಲಿ ಮಿಂಚಿದ ಮಿಲನಾ

ಚಂದನವನದ ಕಣ್ಮಣಿ ಮಿಲನಾ ನಾಗರಾಜ್ ಇತ್ತೀಚೆಗೆ ತಮ್ಮ 37ನೇ ವರ್ಷದ ಹುಟ್ಟುಹಬ್ಬವನ್ನು ಅತ್ಯಂತ ಸಂಭ್ರಮದಿಂದ ಆಚರಿಸಿಕೊಂಡಿದ್ದು, ಈ ಬಾರಿ ತಮ್ಮ ಆಪ್ತ ಗೆಳೆಯರ ಬಳಗದೊಂದಿಗೆ ಶ್ರೀಲಂಕಾ ಪ್ರವಾಸದಲ್ಲಿದ್ದಾರೆ.…

Read More »
ರಾಜಕೀಯ

ಸಂಪುಟ ಪುನಾರಚನೆಗೆ ದೆಹಲಿಯಲ್ಲಿ ಸ್ಕೆಚ್: ಖರ್ಗೆ ಮನೆಯತ್ತ ಕೈ ನಾಯಕರ ದೌಡು!”

ಕರ್ನಾಟಕ ರಾಜಕಾರಣದ ದೆಹಲಿ ಅಖಾಡದಲ್ಲಿ ಈಗ ಸಚಿವ ಸ್ಥಾನದ ಆಕಾಂಕ್ಷಿಗಳ ದಂಡೇ ಬಿಡುಬಿಟ್ಟಿದ್ದು, ಸಚಿವ ಸಂಪುಟ ಪುನಾರಚನೆ ಹಾಗೂ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳು ತೀವ್ರಗೊಂಡಿವೆ. ಸಚಿವ…

Read More »
gadag

ಲಕ್ಷ್ಮೇಶ್ವರದಲ್ಲಿ ಹಿಟ್ ಆಂಡ್ ರನ್.. ವಾಕಿಂಗ್ ಹೋಗಿದ್ದ ಇಬ್ಬರು ಬಲಿ!

ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮುಂಜಾನೆ ವಾಕಿಂಗ್‌ಗೆ ತೆರಳಿದ್ದವರ ಮೇಲೆ ವೇಗವಾಗಿ ಬಂದ ಕಾರು ಹರಿದ ಪರಿಣಾಮ ಇಬ್ಬರು…

Read More »
ರಾಜಕೀಯ

ಸಾರಿಗೆ ನೌಕರರ ವೇತನ ಪರಿಷ್ಕರಣೆ ಗುದ್ದಾಟ.. ಮತ್ತೊಂದು ಸುತ್ತಿನ ಸಭೆ

ಬೆಂಗಳೂರಿನಲ್ಲಿ ಇಂದು ಸಾರಿಗೆ ನೌಕರರ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಸರ್ಕಾರ ಮತ್ತು ನೌಕರರ ಸಂಘಟನೆಗಳ ನಡುವೆ ಅತಿ ಮಹತ್ವದ ಹಗ್ಗಜಗ್ಗಾಟ ಶುರುವಾಗಿದ್ದು ಸಾರಿಗೆ ವ್ಯವಸ್ಥೆ ಸ್ತಬ್ಧವಾಗುವ ಭೀತಿ…

Read More »
ಸಿನಿಮಾ

ನಗು ಅಂದ್ರೆ ವರವಲ್ಲ.. ಲೈಲಾ ಪಾಲಿಗೆ ಅದು ಶಾಪ!

ದಕ್ಷಿಣ ಭಾರತದ ಖ್ಯಾತ ನಟಿ ಲೈಲಾ ತಮ್ಮ ಸುಂದರ ನಗು ಮತ್ತು ಅಭಿನಯದ ಮೂಲಕವೇ ‘ಸ್ಮೈಲಿಂಗ್ ಕ್ವೀನ್’ ಎಂದೇ ಹೆಸರುವಾಸಿಯಾಗಿದ್ದಾರೆ. ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ‘ದೇವರ ಮಗ’…

Read More »
ವೈರಲ್ ನ್ಯೂಸ್

ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ನಿಂದ ಮತ್ತೆ ಪುಂಡಾಟ!

ಬಿಗ್ ಬಾಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ಸಾರ್ವಜನಿಕ ರಸ್ತೆಯಲ್ಲಿ ಅಪಾಯಕಾರಿ ರೀತಿಯಲ್ಲಿ ರೀಲ್ಸ್ ಮಾಡುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ. ಪೆಟ್ರೋಲ್ ಬಾಂಬ್ ಮಾದರಿಯಲ್ಲಿ ಸ್ಫೋಟದ ದೃಶ್ಯವನ್ನು…

Read More »
ಸಿನಿಮಾ

39ನೇ ವಸಂತಕ್ಕೆ ಕಾಲಿಟ್ಟ ಸಮಂತಾ: ಸೌತ್ ಸುಂದರಿಗೆ ಅಭಿಮಾನಿಗಳ ಹಾರೈಕೆ!

ದಕ್ಷಿಣ ಭಾರತದ ಖ್ಯಾತ ನಟಿ ಸಮಂತಾ ರುತ್ ಪ್ರಭು ಇಂದು ತಮ್ಮ 39ನೇ ಜನ್ಮದಿನದ ಸಂಭ್ರಮದಲ್ಲಿದ್ದಾರೆ. ಅದ್ಭುತ ಅಭಿನಯದ ಮೂಲಕ ಕೋಟ್ಯಂತರ ಅಭಿಮಾನಿಗಳ ಹೃದಯ ಗೆದ್ದಿರುವ ಈ…

Read More »
Kalburgi

ST ಪ್ರಮಾಣ ಪತ್ರಕ್ಕೆ ಹೋರಾಟ… ತಳವಾರ ಸಮುದಾಯದ ಬೃಹತ್ ಪ್ರೊಟೆಸ್ಟ್​​​​

ಕಲಬುರಗಿ ಜಿಲ್ಲೆಯಲ್ಲಿ ತಳವಾರ ಮತ್ತು ಕೋಲಿ-ಕಬ್ಬಲಿಗ ಸಮುದಾಯದವರು ಪರಿಶಿಷ್ಟ ಪಂಗಡದ (ST) ಪ್ರಮಾಣ ಪತ್ರಕ್ಕಾಗಿ ಹಮ್ಮಿಕೊಂಡಿರುವ ಬೃಹತ್ ಹೋರಾಟವು ತೀವ್ರ ಸ್ವರೂಪ ಪಡೆದುಕೊಂಡಿದ್ದು, ನಗರದಾದ್ಯಂತ ರಣಕಹಳೆ ಮೊಳಗಿದೆ.…

Read More »
Shivamogga

ಶಿವಮೊಗ್ಗದಲ್ಲಿ ವರುಣನ ಅಟ್ಟಹಾಸ, ಭದ್ರಾವತಿಯಲ್ಲಿ ಬಿರುಗಾಳಿ ಮಳೆಗೆ ಗ್ರಾಮಸ್ಥರು ತತ್ತರ!

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯಲ್ಲಿ ವರುಣನ ಅಬ್ಬರ ಭೀಕರವಾಗಿದ್ದು, ತೀವ್ರ ಗಾಳಿ ಮತ್ತು ಮಳೆಯಿಂದಾಗಿ ಜನರ ಬದುಕು ಅಸ್ತವ್ಯಸ್ತಗೊಂಡಿದೆ. ವಿಶೇಷವಾಗಿ ಭದ್ರಾವತಿ ತಾಲ್ಲೂಕಿನಾದ್ಯಂತ ವರುಣನ ರೌದ್ರನರ್ತನಕ್ಕೆ ಭಾರಿ…

Read More »
uttara kannada

ಬರಿದಾದ ಕೃಷ್ಣೆ.. ಬೀದಿಗೆ ಬಂದ ರೈತ! ಜೀವನಾಡಿ ಬತ್ತಿದ್ರೂ ಜಪ್ಪಯ್ಯ ಅಂತ್ತಿಲ್ಲ ಸರ್ಕಾರ

ಉತ್ತರ ಕರ್ನಾಟಕದ ಜೀವನಾಡಿ ಕೃಷ್ಣೆ ಈಗ ಅಕ್ಷರಶಃ ಮರಳಿನ ಹಾಸಿಗೆಯಂತಾಗಿದ್ದು, ಬಾಗಲಕೋಟೆ ಜಿಲ್ಲೆಯ ಜಮಖಂಡಿ ಭಾಗದ ಜನರ ಬದುಕು ಕಂಗಾಲಾಗಿದೆ. ಅದರಲ್ಲೂ ಕಂಕಣವಾಡಿ ಬಳಿ ನದಿಯ ಒಡಲು…

Read More »
ರಾಜಕೀಯ

ಪರೀಕ್ಷಾ ಕೇಂದ್ರಗಳಲ್ಲಿ ಜನಿವಾರ, ಹಿಜಾಬ್ ತೆಗೆಸೋದು ಬೇಡ, ಶಿವಮೊಗ್ಗದಲ್ಲಿ ಶಿಕ್ಷಣ ಸಚಿವರ ಖಡಕ್ ಸೂಚನೆ!

ರಾಜ್ಯದಲ್ಲಿ ಭಾರಿ ಸಂಚಲನ ಮೂಡಿಸಿರುವ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ‘ಜನಿವಾರ’ ಕಿತ್ತುಹಾಕಿದ ವಿವಾದಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಕೊನೆಗೂ…

Read More »
ರಾಜಕೀಯ

ಮೇ 15ಕ್ಕೆ ಡಿಕೆಶಿಗೆ ಪಟ್ಟಾಭಿಷೇಕ? 64ನೇ ಹುಟ್ಟುಹಬ್ಬದಂದೇ ಹೈಕಮಾಂಡ್‌ನಿಂದ ಸಿಗುತ್ತಾ ‘ಸಿಹಿ’ ಸುದ್ದಿ?

ಮೇ 15ರಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಮ್ಮ 64ನೇ ವಸಂತಕ್ಕೆ ಕಾಲಿಡುತ್ತಿದ್ದು, ಈ ಬಾರಿಯ ಜನ್ಮದಿನವು ಕೇವಲ ವೈಯಕ್ತಿಕ ಸಂಭ್ರಮಕ್ಕೆ ಸೀಮಿತವಾಗದೆ ಕರ್ನಾಟಕ ರಾಜಕಾರಣದ ಪರ್ವಕಾಲವಾಗುವ ಎಲ್ಲಾ…

Read More »
ರಾಜಕೀಯ

ರಾಜ್ಯ ಕಾಂಗ್ರೆಸ್‌ನಲ್ಲಿ ಶುರುವಾಯ್ತು ಸಂಪುಟ ಪುನರ್ರಚನೆ ಕಿಚ್ಚು!

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ಪುನರ್ರಚನೆಯ ಕುರಿತಾದ ಚರ್ಚೆಗಳು ಈಗ ತಾರಕಕ್ಕೇರಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಬೆನ್ನಲ್ಲೇ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…

Read More »
ಸಿನಿಮಾ

ಟಾಕ್ಸಿಕ್ ಬ್ಯೂಟಿಯ ಹೊಸ ಅವತಾರ: ಮಾದಕ ಲುಕ್‌ನಲ್ಲಿ ಕಾಣಿಸಿಕೊಂಡ ರುಕ್ಮಿಣಿ ವಸಂತ್!

ಸಾಫ್ಟ್ ಮತ್ತು ಬಬ್ಲಿ ಪಾತ್ರಗಳ ಮೂಲಕ ಕನ್ನಡಿಗರ ಮನಗೆದ್ದಿದ್ದ ‘ಸಪ್ತ ಸಾಗರದಾಚೆ ಎಲ್ಲೋ’ ಖ್ಯಾತಿಯ ರುಕ್ಮಿಣಿ ವಸಂತ್, ಈಗ ತಮ್ಮ ಲೇಟೆಸ್ಟ್ ಫೋಟೋಶೂಟ್ ಮೂಲಕ ಸೋಷಿಯಲ್ ಮೀಡಿಯಾದಲ್ಲಿ…

Read More »
ಸಿನಿಮಾ

ಮಗನಿಗಿಂತ ತಂದೆಯೇ ಹ್ಯಾಂಡ್ಸಮ್! ಧ್ರುವ್ ವಿಕ್ರಮ್ ಸ್ಟೈಲ್‌ಗೆ ಟಕ್ಕರ್ ನೀಡಿದ ತಂದೆ ವಿಕ್ರಮ್!

ದಕ್ಷಿಣ ಭಾರತದ ಚಿತ್ರರಂಗದ ಅಪ್ರತಿಮ ನಟ ‘ಚಿಯಾನ್’ ವಿಕ್ರಮ್ ಸದ್ಯ ತಮ್ಮ ಸಿನಿಮಾಗಳಿಗಿಂತ ಹೆಚ್ಚಾಗಿ ತಮ್ಮ ಅಚ್ಚರಿಯ ಲುಕ್‌ನಿಂದಾಗಿ ದೇಶಾದ್ಯಂತ ಸುದ್ದಿಯಲ್ಲಿದ್ದಾರೆ. 60ರ ಹರೆಯಕ್ಕೆ ಕಾಲಿಟ್ಟಿದ್ದರೂ ಸಹ…

Read More »
ಸುದ್ದಿ

ತಾಯಿ ಜೊತೆ ಫೋನ್​ನಲ್ಲಿ ಮಾತನಾಡುವಾಗಲೇ ಬ್ರೈನ್​ ಸ್ಟ್ರೋಕ್​.. ಟೆಕ್ಕಿ ಸಾವು

ಬೆಂಗಳೂರಿನಲ್ಲಿ ತಾಯಿ ಜೊತೆ ಮೊಬೈಲ್ ಫೋನ್‌ನಲ್ಲಿ ಮಾತನಾಡುತ್ತಿದ್ದಾಗಲೇ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ಹಾಸನ ಮೂಲದ 25 ವರ್ಷದ…

Read More »
ರಾಜಕೀಯ

ಡಿಕೆಶಿಗೆ ಆಗುತ್ತಾ ಪಟ್ಟಾಭಿಷೇಕ? ಕುಣಿಗಲ್ ಶಾಸಕ ಡಾ. ರಂಗನಾಥ್ ಮಾರ್ಮಿಕ ನುಡಿ!

ಕುಣಿಗಲ್ ಶಾಸಕ ಡಾ. ಹೆಚ್.ಡಿ. ರಂಗನಾಥ್ ರಾಜ್ಯ ರಾಜಕೀಯದ ಸದ್ಯದ ವಿದ್ಯಮಾನಗಳ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಭಗವದ್ಗೀತೆಯ “ಕರ್ಮಣ್ಯೇ ವಾಧಿಕಾರಸ್ತೆ ಮಾಫಲೇಷು ಕದಾಚಿನ” ಎಂಬ ಶ್ಲೋಕವನ್ನು…

Read More »
ಸಿನಿಮಾ

‘ಸಪ್ತ ಸಾಗರ’ದ ಚೆಲುವೆಗೆ ಒಲಿದ ಬಂಪರ್ ಆಫರ್!

ದಕ್ಷಿಣ ಭಾರತದ ಚಿತ್ರರಂಗದಲ್ಲಿ ಸದ್ಯ ಕೇಳಿಬರುತ್ತಿರುವ ದೊಡ್ಡ ಸುದ್ದಿಯೆಂದರೆ, ಖ್ಯಾತ ಗಾಯಕಿ ಎಂ.ಎಸ್. ಸುಬ್ಬಲಕ್ಷ್ಮಿ ಅವರ ಬಯೋಪಿಕ್‌ನಲ್ಲಿ ಕನ್ನಡತಿ ರುಕ್ಮಿಣಿ ವಸಂತ್ ಕಾಣಿಸಿಕೊಳ್ಳಲಿದ್ದಾರೆ ಎನ್ನುವುದು. ಈ ಬಹುನಿರೀಕ್ಷಿತ…

Read More »
mangalore

ಕರಾವಳಿಯಲ್ಲಿ ತಾರಕಕ್ಕೇರಿದ ನೀರಿನ ಬವಣೆ: ತುಂಬೆ ನೀರಿನ ಮಟ್ಟ ಭಾರಿ ಇಳಿಕೆ!

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ತೀವ್ರಗೊಳ್ಳುತ್ತಿದ್ದು, ಮಂಗಳೂರು ನಗರದ ಜೀವನಾಡಿ ಎಂದೇ ಕರೆಯಲ್ಪಡುವ ತುಂಬೆ ವೆಂಟೆಡ್ ಡ್ಯಾಂನಲ್ಲಿ ನೀರಿನ ಮಟ್ಟ ಭಾರಿ ಪ್ರಮಾಣದಲ್ಲಿ…

Read More »
bescom

ಬೆವರಿಳಿಸುತ್ತಿದೆ ಕರೆಂಟ್ ಬಿಲ್: ವಿದ್ಯುತ್ ದರ ಏರಿಕೆಯಿಂದ ಕಂಗೆಟ್ಟ ಮಾಲೀಕರು!

ರಾಜ್ಯದಲ್ಲಿ ಸತತವಾಗಿ ಏರಿಕೆಯಾಗುತ್ತಿರುವ ವಿದ್ಯುತ್ ದರವು ಈಗ ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ನೀಡುತ್ತಿದೆ. ಏಪ್ರಿಲ್ ತಿಂಗಳಿನಲ್ಲಿ ಪ್ರತಿ ಯೂನಿಟ್‌ಗೆ 36 ಪೈಸೆ ಏರಿಕೆಯಾದ ಬೆನ್ನಲ್ಲೇ, ಈಗ…

Read More »
ರಾಜಕೀಯ

ಸೀಟು ಬಿಟ್ಟುಕೊಡಲು ಸಿದ್ದು ʻಕಂಡೀಷನ್’.. ಪರಂಗೆ ಸಿಎಂ ಪಟ್ಟ..!?

ರಾಜ್ಯ ಕಾಂಗ್ರೆಸ್ ರಾಜಕಾರಣದಲ್ಲಿ ಈಗ ದಲಿತ ಮುಖ್ಯಮಂತ್ರಿ ಅಸ್ತ್ರದ ಬಿರುಗಾಳಿ ಎದ್ದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ಮುಂದೆ ಇಟ್ಟಿದ್ದಾರೆ ಎನ್ನಲಾದ ಹೊಸ ಷರತ್ತು ಭಾರೀ ಸಂಚಲನ ಮೂಡಿಸಿದೆ.…

Read More »
Mandya

ಬತ್ತಿ ಹೋದ ಹೇಮಾವತಿ.. ಮಂಡ್ಯದಲ್ಲಿ ಶುರುವಾಯ್ತು ಜಲಕ್ಷಾಮದ ಭೀತಿ!

ರಾಜ್ಯದಲ್ಲಿ ಸೂರ್ಯನ ಕೋಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ತಾಪಮಾನ ಏರಿಕೆಯ ಬೆನ್ನಲ್ಲೇ ಕಾವೇರಿ ಕಣಿವೆಯಲ್ಲೂ ನೀರಿನ ಸಮಸ್ಯೆ ವಿಕೋಪಕ್ಕೆ ಹೋಗುತ್ತಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನಲ್ಲಿ ಈಗ…

Read More »
ಸುದ್ದಿ

ಕಬ್ಬನ್ ಪಾರ್ಕ್ ಆತ್ಮಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್: 20 ದಿನಗಳ ಬಳಿಕ ಬಯಲಾಯ್ತು ಸಾವಿನ ರಹಸ್ಯ!

ಬೆಂಗಳೂರಿನ ಕಬ್ಬನ್ ಪಾರ್ಕ್‌ನಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಆರಂಭದಲ್ಲಿ ಇದೊಂದು ಸಾಮಾನ್ಯ ಆತ್ಮಹತ್ಯೆ ಎಂದು ಪ್ರಕರಣ ದಾಖಲಿಸಿಕೊಂಡಿದ್ದ…

Read More »
ರಾಜಕೀಯ

ಡಿಕೆ ಬ್ರದರ್ಸ್ ಡೆಲ್ಲಿ ಭೇಟಿ, ಪರಂ ಹಿಂಗ್ಯಾಕಂದ್ರು..?

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಸಂಸದ ಡಿ.ಕೆ. ಸುರೇಶ್ ದೆಹಲಿ ಭೇಟಿಯ ಕುರಿತು ಕೇಳಲಾದ ಪ್ರಶ್ನೆಗಳಿಗೆ…

Read More »
ಸಿನಿಮಾ

ಸೋಷಿಯಲ್ ಮೀಡಿಯಾದಲ್ಲಿ ಬೆಂಕಿ ಹಚ್ಚಿದ ‘ಚುಟುಚುಟು’ ಬೆಡಗಿ!

ಸ್ಯಾಂಡಲ್‌ವುಡ್‌ನ ಅಚ್ಚುಮೆಚ್ಚಿನ ನಟಿ, ಚುಟುಚುಟು ಬೆಡಗಿ ಆಶಿಕಾ ರಂಗನಾಥ್ ಈಗ ತಮ್ಮ ಗ್ಲಾಮರಸ್ ಫೋಟೋಶೂಟ್ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಮೂಡಿಸಿದ್ದಾರೆ. ಸದಾ ವಿಭಿನ್ನ ಪಾತ್ರಗಳ ಮೂಲಕ…

Read More »
ಸಿನಿಮಾ

ಧನುಷ್ ಸಿನಿಮಾದಿಂದ ಚೈತ್ರಾ ಆಚಾರ್ ಔಟ್: ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ!

ಸ್ಯಾಂಡಲ್‌ವುಡ್‌ನ ಪ್ರತಿಭಾವಂತ ನಟಿ ಚೈತ್ರಾ ಜೆ. ಆಚಾರ್ ಕಾಲಿವುಡ್ ಸೂಪರ್ ಸ್ಟಾರ್ ಧನುಷ್ ಜೊತೆ ನಟಿಸುವ ಸುವರ್ಣಾವಕಾಶ ಕೂದಲೆಳೆ ಅಂತರದಲ್ಲಿ ಕೈತಪ್ಪಿ ಹೋಗಿದೆ. ‘ಸಪ್ತ ಸಾಗರದಾಚೆ ಎಲ್ಲೋ’…

Read More »
ಕ್ರಿಕೆಟ್

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 240 ಕ್ಯಾಮೆರಾಗಳು ಏಕಾಏಕಿ ಬಂದ್!

ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ RCB ಮತ್ತು GT ನಡುವಿನ ರೋಚಕ ಪಂದ್ಯದ ವೇಳೆ ಭೀಕರ ಭದ್ರತಾ ಲೋಪ ಉಂಟಾಗಿರುವುದು ಈಗ ಬೆಳಕಿಗೆ ಬಂದಿದೆ.…

Read More »
chitradurga

BSY ಅಭಿಮಾನೋತ್ಸವಕ್ಕೆ ಭರ್ಜರಿ ತಯಾರಿ​… ದುರ್ಗದಲ್ಲಿ ಭೂಮಿ ಪೂಜೆ

ಕೋಟ್ಯಾಂತರ ಅಭಿಮಾನಿಗಳ ಆರಾಧ್ಯ ದೈವ, ಕರ್ನಾಟಕದ ಬಿಜೆಪಿ ಧೀಮಂತ ನಾಯಕ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷಗಳ ಸಾರ್ಥಕ ರಾಜಕೀಯ ಜೀವನದ ನೆನಪಿಗಾಗಿ ಚಿತ್ರದುರ್ಗದಲ್ಲಿ ಬೃಹತ್ ‘ಅಭಿಮಾನೋತ್ಸವ’ ಹಮ್ಮಿಕೊಳ್ಳಲಾಗಿದೆ.…

Read More »
ರಾಜಕೀಯ

‘ನಮ್ಮ ವಿಶ್ವಾಸವೇ ನಮಗೆ ಶಕ್ತಿ’ – ಡಿಕೆಶಿ ಹೊಸ ಗೇಮ್ ಪ್ಲಾನ್!

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸತೀಶ್ ಜಾರಕಿಹೊಳಿ ‘ಗೊಂದಲ’ದ ಹೇಳಿಕೆಗೆ ಅತ್ಯಂತ ಸಂಯಮದಿಂದಲೇ ಪ್ರತಿಕ್ರಿಯೆ ನೀಡಿದ್ದಾರೆ. ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಹೆಚ್ಚು ಬಹಿರಂಗವಾಗಿ…

Read More »
ಸಿನಿಮಾ

ಅಣ್ಣಾವ್ರ ಸ್ಮಾರಕ ವಿವಾದ: ಅಹಿಂಸಾ ಚೇತನ್ ಉಲ್ಟಾ ಹೊಡೆದಿದ್ದೇಕೆ?

ಡಾ.ರಾಜ್‌ ಕುಮಾರ್ ಅವರ ಸ್ಮಾರಕದ ಭೂಮಿಗೆ ಸಂಬಂಧಿಸಿದಂತೆ ನಟ ಅಹಿಂಸಾ ಚೇತನ್ ಮಾಡಿದ್ದ ಟ್ವೀಟ್ ಇದೀಗ ಚಿತ್ರರಂಗ ಮತ್ತು ಅಭಿಮಾನಿಗಳ ವಲಯದಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಹಾಗೂ…

Read More »
ಫುಡ್​​

ರಾಜಮನೆತನದ ರಾಯಲ್ ಸಮೋಸ: 500 ವರ್ಷಗಳ ಹಳೆಯ ‘ರುಚಿಯ ಪುಸ್ತಕ’ದಲ್ಲಿದೆ ಅಸಲಿ ರಹಸ್ಯ!

ಭಾರತೀಯರ ಸಾರ್ವಕಾಲಿಕ ನೆಚ್ಚಿನ ತಿಂಡಿಗಳಲ್ಲಿ ಸಮೋಸ ಮೊದಲ ಸ್ಥಾನದಲ್ಲಿದೆ. ಸಂಜೆಯ ಮಳೆಯಲ್ಲಿ ಚಹಾದೊಂದಿಗೆ ಬಿಸಿಬಿಸಿಯಾದ ಆಲೂಗಡ್ಡೆ ತುಂಬಿದ ಸಮೋಸ ಸವಿಯುವುದೇ ಒಂದು ಅದ್ಭುತ ಅನುಭವ. ಇತ್ತೀಚಿನ ದಿನಗಳಲ್ಲಿ…

Read More »
ಸಿನಿಮಾ

ಕೂರ್ಗ್‌ನಲ್ಲಿ ಮಕ್ಕಳೊಂದಿಗೆ ರಾಕಿಂಗ್ ಕ್ವೀನ್ ಸಮ್ಮರ್ ವೆಕೇಶನ್!

ಸ್ಯಾಂಡಲ್ ವುಡ್‌ನ ಎವರ್ ಗ್ರೀನ್ ಬ್ಯೂಟಿ ಮತ್ತು ಅಭಿಮಾನಿಗಳ ಪ್ರೀತಿಯ ಸಿಂಡ್ರೆಲ್ಲಾ ರಾಧಿಕಾ ಪಂಡಿತ್ ಈ ಬಾರಿ ಬೇಸಿಗೆಯ ರಜೆಯನ್ನು ಕಳೆಯಲು ಪ್ರಕೃತಿಯ ಮಡಿಲನ್ನು ಆಯ್ದುಕೊಂಡಿದ್ದಾರೆ. ರಣಬಿಸಿಲಿನಿಂದ…

Read More »
ಮನರಂಜನೆ

ಕರ್ಣನ ಸುಂದರಿಯ ಭಾವನಾತ್ಮಕ ಪಯಣ: “ನೀನಿಲ್ಲದೆ ನಾನು ಶೂನ್ಯ” ಎಂದ ಭವ್ಯಾ ಗೌಡ!

ಕನ್ನಡ ಕಿರುತೆರೆಯ ಜನಪ್ರಿಯ ನಟಿ ಹಾಗೂ ‘ಕರ್ಣ’ ಧಾರಾವಾಹಿಯ ಸುಂದರಿ ಭವ್ಯಾ ಗೌಡ ಅವರು ತಮ್ಮ ತಾಯಿ ಮಂಜುಳ ಅವರ ಹುಟ್ಟುಹಬ್ಬವನ್ನು ಅತ್ಯಂತ ವಿಶೇಷವಾಗಿ ಆಚರಿಸಿದ್ದಾರೆ. ಅಮ್ಮನ…

Read More »
ಸಿನಿಮಾ

‘ಕೆಡಿ’ ಅಬ್ಬರಕ್ಕೆ ಯೂಟ್ಯೂಬ್ ಬ್ರೇಕ್.. ಶೋಕಿವಾಲನಿಗೆ ಎದುರಾಯ್ತು ದಿಢೀರ್ ವಿಘ್ನ!

ಜೋಗಿ ಪ್ರೇಮ್ ನಿರ್ದೇಶನದ ಮತ್ತು ಧ್ರುವ ಸರ್ಜಾ ನಟನೆಯ ಬಹುನಿರೀಕ್ಷಿತ ‘ಕೆಡಿ’ (KD) ಸಿನಿಮಾಗೆ ಅಡೆತಡೆಗಳು ಬೆನ್ನಬಿಡದಂತೆ ಕಾಡುತ್ತಿವೆ. ಇತ್ತೀಚೆಗಷ್ಟೇ ಅದ್ದೂರಿಯಾಗಿ ಬಿಡುಗಡೆಯಾಗಿದ್ದ ಸಿನಿಮಾದ ಟ್ರೇಲರ್ ಯೂಟ್ಯೂಬ್‌ನಿಂದ…

Read More »
Mandya

ರಣಬಿಸಿಲಿಗೆ ಬರಿದಾದ ಒಡಲು: ಕರುನಾಡಿಗೆ ಜಲಕಂಟಕ!

ರಾಜ್ಯದಲ್ಲಿ ಸೂರ್ಯನ ರಣಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಪ್ರಮುಖ ಜಲಮೂಲಗಳು ಭೀಕರವಾಗಿ ಬರಿದಾಗುತ್ತಿವೆ. ಮಳೆಯ ಅಭಾವ ಮತ್ತು ತಾಪಮಾನದ ಹೆಚ್ಚಳದಿಂದಾಗಿ ಜಲಾಶಯಗಳ ಒಡಲು ಖಾಲಿಯಾಗುತ್ತಿದ್ದು,…

Read More »
RAICHUR

ರಾಯಚೂರು ಈಗ ‘ಹಾಟ್’ ಚೇಂಬರ್! ಬಿಸಿಲ ಧಗೆಗೆ ಹೈರಾಣಾದ ‘ಹೀಟ್ ಸಿಟಿ’!

ರಾಯಚೂರು ಜಿಲ್ಲೆಯಲ್ಲಿ ಬೇಸಿಗೆಯ ಬಿಸಿಲು ಅಕ್ಷರಶಃ ಜನರನ್ನು ಹೈರಾಣಾಗಿಸಿದ್ದು, ಜಿಲ್ಲೆಯಾದ್ಯಂತ ತಾಪಮಾನವು ದಾಖಲೆ ಮಟ್ಟಕ್ಕೆ ಏರಿಕೆಯಾಗಿದೆ. ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಬಿಸಿಲ ಬೇಗೆಯಿಂದಾಗಿ ಜನರು ಮನೆಯಿಂದ ಹೊರಬರಲು…

Read More »
ರಾಜಕೀಯ

ಖಾಕಿ ಸಾಮ್ರಾಜ್ಯದಲ್ಲಿ ‘ಕುರ್ಚಿ’ ಖಾಲಿ! ಇನ್ಸ್‌ಪೆಕ್ಟರ್‌ಗಳಿಲ್ಲದೆ ಬಣಗುಡುತ್ತಿವೆ ರಾಜ್ಯದ ಪೊಲೀಸ್ ಠಾಣೆಗಳು!

ರಾಜ್ಯ ಗೃಹ ಇಲಾಖೆ ಮತ್ತು ಸಚಿವರು ಗಂಭೀರವಾಗಿ ಗಮನಹರಿಸಲೇಬೇಕಾದ ಸುದ್ದಿಯೊಂದು ಈಗ ಮುನ್ನೆಲೆಗೆ ಬಂದಿದೆ. ಕರ್ನಾಟಕದ ಖಡಕ್ ಪೊಲೀಸ್ ಸಾಮ್ರಾಜ್ಯದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವ ಆತಂಕ ಎದುರಾಗಿದ್ದು,…

Read More »
bidar

ದಕ್ಷಿಣ ಆಫ್ರಿಕಾದಿಂದ ಬಂದ ವಿಶೇಷ ಅತಿಥಿಗಳಿಗೆ ಈಶ್ವರ ಖಂಡ್ರೆ ವೆಲ್ಕಮ್!

ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ದಕ್ಷಿಣ ಆಫ್ರಿಕಾದಿಂದ ನಾಲ್ಕು ಚೀತಾಗಳು ಆಗಮಿಸುವ ಮೂಲಕ ಕರ್ನಾಟಕದ ವನ್ಯಜೀವಿ ಸಂರಕ್ಷಣಾ ಇತಿಹಾಸದಲ್ಲಿ ಹೊಸ ಅಧ್ಯಾಯವೊಂದು ಆರಂಭವಾಗಿದೆ. ದಕ್ಷಿಣ ಆಫ್ರಿಕಾದ ಇಂಡುನಾ ಪಾರ್ಕಿನಿಂದ…

Read More »
ರಾಜಕೀಯ

ಸಿದ್ದರಾಮಯ್ಯ ಸರ್ಕಾರಕ್ಕೆ ಸಾಹುಕಾರ್ ವಾರ್ನಿಂಗ್?

ದಾವಣಗೆರೆ ಉಪಚುನಾವಣೆಯ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಗಳು ನಡೆಯುತ್ತಿದ್ದು, ಅಲ್ಪಸಂಖ್ಯಾತ ನಾಯಕರ ಮೇಲೆ ಕೈಗೊಳ್ಳಲಾದ ಕ್ರಮದ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು…

Read More »
ರಾಜಕೀಯ

ದೆಹಲಿ ‘ಆಪರೇಷನ್’ ಬಳಿಕ ಹೊಸಕೋಟೆ ಹುಲಿ ಸೈಲೆಂಟ್!

ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸ್ಥಾನಕ್ಕಾಗಿ ಆಂತರಿಕ ಪೈಪೋಟಿ ಮತ್ತು ಜಂಗೀಕುಸ್ತಿ ಮುಂದುವರಿದಿದ್ದು, ಇತ್ತೀಚಿನ ದೆಹಲಿ ಬೆಳವಣಿಗೆಗಳ ಬಳಿಕ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಶಾಸಕ…

Read More »
ಸಿನಿಮಾ

ಹೊಂಬಾಳೆ ಮರೆತ ರಿಷಬ್ ಶೆಟ್ಟಿ? ಗಾಂಧಿನಗರದಲ್ಲಿ ಶುರುವಾಯ್ತು ಹೊಸ ಗುಸುಗುಸು

ಕಾಂತಾರ ಸಿನಿಮಾದ ಅಭೂತಪೂರ್ವ ಗೆಲುವಿನ ನಂತರ ರಿಷಬ್ ಶೆಟ್ಟಿ ಮುಂದಿನ ಹೆಜ್ಜೆಗಳ ಬಗ್ಗೆ ಗಾಂಧಿನಗರದಲ್ಲಿ ಹೊಸ ಗುಸುಗುಸು ಕೇಳಿಬರುತ್ತಿದೆ. ದಕ್ಷಿಣ ಭಾರತದ ಈ ಸ್ಟಾರ್ ನಟ ಕೂಡ…

Read More »
#Exclusive News

ಯಾದಗಿರಿಯಲ್ಲಿ ಭೀಕರ ಅಗ್ನಿ ದುರಂತ: ಬಸ್‌ನಲ್ಲೇ 7 ಮಂದಿ ಸಜೀವ ದಹನ!

ರಾಜ್ಯದಲ್ಲಿ ಇಂದು ಮತ್ತೊಂದು ಭೀಕರ ಖಾಸಗಿ ಬಸ್ ದುರಂತ ಸಂಭವಿಸಿದ್ದು, ಇಡೀ ನಾಡೇ ಬೆಚ್ಚಿಬೀಳುವಂತಹ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. ಯಾದಗಿರಿಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್…

Read More »
ರಾಜಕೀಯ

ಜಡ್ಜ್ ಮುಂದೆ ವಿನಯ್ ಕುಲಕರ್ಣಿ ಭಾವುಕ ಮನವಿ!

ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣದ ಅಂತಿಮ ಘಟ್ಟಕ್ಕೆ ಕ್ಷಣಗಣನೆ ಶುರುವಾಗಿದ್ದು, ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಮಂದಿ ಅಪರಾಧಿಗಳಿಗೆ ನಾಳೆ…

Read More »
ಸಿನಿಮಾ

ಬಿಡುಗಡೆಯಾಯ್ತು ಲವ್ ಸೀಸನ್ಸ್ ಟೀಸರ್!

ಕನ್ನಡ ಚಿತ್ರರಂಗಕ್ಕೆ ಮತ್ತೊಂದು ಹೊಸಬರ ತಂಡದ ಆಗಮನವಾಗಿದೆ. ತಿಂಗಳ ಹಿಂದಷ್ಟೇ ಚಿತ್ರೀಕರಣ ಮುಗಿಸಿಕೊಂಡು ಒಂದಷ್ಟು ಸುದ್ದಿ ಮಾಡಿದ್ದ ಈ ಸಿನಿಮಾದ ಟೀಸರ್ ನ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಲವ್…

Read More »
ಲೈಫ್ ಸ್ಟೈಲ್

‘ಬಂಗಾರದ ಬೊಂಬೆ’ಯ ಸಾಂಪ್ರದಾಯಿಕ ಲುಕ್‌ಗೆ ಫ್ಯಾನ್ಸ್ ಫಿದಾ!

ಸ್ಯಾಂಡಲ್‌ವುಡ್‌ನ ‘ಬಂಗಾರದ ಬೊಂಬೆ’ ರಾಧಿಕಾ ಪಂಡಿತ್ ಇತ್ತೀಚೆಗೆ ಶೇರ್ ಮಾಡಿಕೊಂಡಿರುವ ಸಾಂಪ್ರದಾಯಿಕ ಲುಕ್‌ನ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ಸಾಮಾನ್ಯವಾಗಿ ಸಿನಿಮಾಗಳಲ್ಲಿ ಸರಳ ಸುಂದರಿಯಾಗಿ…

Read More »
ಸಿನಿಮಾ

ದೂದ್ ಪೇಡ ಮೇಲೆ ಸ್ಯಾಮ್ ಕಣ್ಣು ಬಿದ್ದಿದ್ದು ಯಾಕೆ?

ಮಯೋಸಿಟಿಸ್ ಎಂಬ ಅಪರೂಪದ ಕಾಯಿಲೆಯ ವಿರುದ್ಧ ಹೋರಾಡಿ ಸಾವಿನ ದವಡೆಯಿಂದ ಮರಳಿ ಬಂದಿರುವ ನಟಿ ಸಮಂತಾ ರುತ್ ಪ್ರಭು, ಈಗ ಅಭಿನಯದ ಜೊತೆಗೆ ಆರೋಗ್ಯದ ಕುರಿತು ಜಾಗೃತಿ…

Read More »
ರಾಜಕೀಯ

ಶಾಸಕ M.Y.ಪಾಟೀಲ್ ಎದುರು J.M.ಕೊರಬು ಕಣ್ಣೀರು

ಕಲಬುರಗಿ ಜಿಲ್ಲೆಯ ಅಫಜಲಪುರ ರಾಜಕೀಯದಲ್ಲಿ ಈಗ ಶಾಸಕ ಎಂ.ವೈ. ಪಾಟೀಲ್ ಅವರ ಪುತ್ರ, ಅರುಣ್ ಕುಮಾರ್ ಪಾಟೀಲ್ ಅವರ ಹಸ್ತಕ್ಷೇಪದ ವಿವಾದ ಭಾರಿ ಸಂಚಲನ ಮೂಡಿಸಿದೆ. ರಾಜ್ಯ…

Read More »
ರಾಜಕೀಯ

ದೆಹಲಿಯಲ್ಲಿ ‘ಕೈ’ ಶಾಸಕರ ಲಾಬಿ.. ವರಿಷ್ಠರ ಭೇಟಿ!

ದೆಹಲಿಯ ರಾಜಕೀಯ ಅಂಗಳದಲ್ಲಿ ಈಗ ಕಾಂಗ್ರೆಸ್ ಶಾಸಕರ ಭರಾಟೆ ಜೋರಾಗಿದ್ದು, ಹೈಕಮಾಂಡ್ ನಾಯಕರಿಗೆ ಹೊಸ ತಲೆನೋವು ಶುರುವಾಗಿದೆ. ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ತಮ್ಮ ಹಠ ಬಿಡದೆ…

Read More »
Freedom TV

ನಿವೃತ್ತ PWD ಚೀಫ್ ಇಂಜಿನಿಯರ್ ರವೀಂದ್ರನಾಥ್ ಗೆ ಪಿತೃ ವಿಯೋಗ

ಲೋಕೋಪಯೋಗಿ ಇಲಾಖೆಯ ನಿವೃತ್ತ ಮುಖ್ಯ ಇಂಜಿನಿಯರ್ ರವೀಂದ್ರನಾಥ್ ಅವರ ತಂದೆ ಹಾಗೂ ನಗರಾಭಿವೃದ್ಧಿ ಇಲಾಖೆಯ ನಿವೃತ್ತ ಅಧಿಕಾರಿ ಯಮನಪ್ಪ ಅವರು ನಿನ್ನೆ ಬಳ್ಳಾರಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.…

Read More »
Health

ಪೋಷಕರೇ, ನಿಮ್ಮ ಮಕ್ಕಳ ಮೇಲೆ ಇರಲಿ ಹದ್ದಿನ ಕಣ್ಣು!

ಬೇಸಿಗೆಯ ತೀವ್ರ ಬಿಸಿಲಿನಿಂದಾಗಿ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳು ಉಂಟಾಗುತ್ತಿದ್ದು, ಈ ಸಮಯದಲ್ಲಿ ಪೋಷಕರು ತಮ್ಮ ಮಕ್ಕಳ ಬಗ್ಗೆ ಹೆಚ್ಚಿನ ಜಾಗ್ರತೆ ವಹಿಸುವುದು ಅತ್ಯಗತ್ಯವಾಗಿದೆ. ಅತಿಯಾದ…

Read More »
ರಾಜ್ಯ

ಎಸ್‌ಎಸ್‌ಎಲ್‌ಸಿಯಲ್ಲಿ ಹಿಂದಿ ಭಾಷೆಗೆ ಗ್ರೇಡ್‌ ನಿರ್ಧಾರ ಹೀಗೆ: ಕರಡು ಅಧಿಸೂಚನೆ

ಬೆಂಗಳೂರು: ಎಸ್​​ಎಸ್​​ಎಲ್​​ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ, ಮುಖ್ಯವಾಗಿ ಹಿಂದಿಗೆ ಅಂಕಗಳನ್ನು ನೀಡುವ ಬದಲು ಗ್ರೇಡ್​​ ನೀಡುವ ನಿರ್ಧಾರ ಸಂಬಂಧ ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ಈ ನಡುವೆ ಇದೇ ವಿಚಾರ…

Read More »
ದೇಶ/ವಿದೇಶ

ಪಾಕಿಸ್ತಾನದ ಮಧ್ಯಸ್ಥಿಕೆ ಒಪ್ಪಂದ ವಿಫಲ..!

ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪಿಸುವ ನಿಟ್ಟಿನಲ್ಲಿ ನಡೆಯುತ್ತಿರುವ ಪ್ರಯತ್ನಗಳಲ್ಲಿ ಪಾಕಿಸ್ತಾನದ ಮಧ್ಯಸ್ಥಿಕೆಯು ವಿಫಲವಾಗಿದ್ದು, ಅಮೆರಿಕಾ ಮತ್ತು ಇರಾನ್ ನಡುವಿನ ಜಗಳಕ್ಕೆ ಯಾವುದೇ ಪರಿಹಾರ ಸಿಕ್ಕಿಲ್ಲ. ಈ ಹಿನ್ನೆಲೆಯಲ್ಲಿ ವಿಶ್ವದ…

Read More »
ಸಿನಿಮಾ

ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶ

ಮುಂಬೈ: ಖ್ಯಾತ ಗಾಯಕಿ ಆಶಾ ಭೋಸ್ಲೆ (92) ಅವರು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಆಶಾ ಭೋಸ್ಲೆ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಮುಂಬೈನ ಖಾಸಗಿ ಆಸ್ಪತ್ರೆಗೆ…

Read More »
ಸಿನಿಮಾ

ನಟ ಡಾ.ರಾಜಕುಮಾರ್ ಅಗಲಿ ಇಂದಿಗೆ 20 ವರ್ಷ

ಕನ್ನಡ ಚಿತ್ರರಂಗದ ಧ್ರುವತಾರೆ, ಅಭಿಮಾನಿಗಳ ಆರಾಧ್ಯ ದೈವ ಡಾ. ರಾಜ್‌ಕುಮಾರ್ ಅವರು ಭೌತಿಕವಾಗಿ ನಮ್ಮನ್ನು ಅಗಲಿ ಇಂದು (ಏಪ್ರಿಲ್ 12, 2026) ಸರಿಯಾಗಿ 20 ವರ್ಷಗಳು ಕಳೆದಿವೆ.…

Read More »
interesting facts

ಬೇಸಿಗೆಯ ಸಂಭ್ರಮಕ್ಕೆ ಮಾರುಕಟ್ಟೆಗೆ ಲಗ್ಗೆ ಇಟ್ಟ ಹಣ್ಣುಗಳ ರಾಜ

ಹಣ್ಣುಗಳ ರಾಜ ಎಂದು ಖ್ಯಾತಿ ಪಡೆದಿರುವ ಮಾವಿನ ಹಣ್ಣು ಭಾರತದ ರಾಷ್ಟ್ರೀಯ ಹಣ್ಣಾಗಿದ್ದು, ತನ್ನ ಅಪೂರ್ವ ರುಚಿ ಮತ್ತು ಸುಗಂಧದಿಂದಾಗಿ ಜಗತ್ತಿನಾದ್ಯಂತ ಜನಪ್ರಿಯವಾಗಿದೆ. ಬೇಸಿಗೆ ಕಾಲದ ಆಗಮನದೊಂದಿಗೆ…

Read More »
interesting facts

ಭವಿಷ್ಯದ ಎಐ ಜಗತ್ತಿನ ಮುನ್ಸೂಚನೆ: ಸ್ಯಾಮ್ ಆಲ್ಟ್‌ಮನ್

ಕೃತಕ ಬುದ್ಧಿಮತ್ತೆಯ ಈ ಯುಗದಲ್ಲಿ ಸ್ಯಾಮ್ ಆಲ್ಟ್‌ಮನ್ ಅವರ ಪ್ರಸ್ತಾವನೆಯು ಕೇವಲ ಆರ್ಥಿಕ ಬದಲಾವಣೆಯಲ್ಲ, ಬದಲಾಗಿ ಮಾನವ ನಾಗರಿಕತೆಯ ಮುಂದಿನ ಹಂತದ ಮುನ್ಸೂಚನೆಯಾಗಿದೆ. ಎಐ ತಂತ್ರಜ್ಞಾನವು ಮನುಷ್ಯನ…

Read More »
ಕ್ರೈಂ ಸ್ಟೋರಿ

ಸೋರುತಿಹುದು ವಾಟ್ಸಾಪ್‌ನ ಖಾಸಗಿತನದ ಭರವಸೆ: ಬಳಕೆದಾರರ ಸುರಕ್ಷತೆಗೆ ಎದುರಾದ ಆತಂಕ

ವಾಟ್ಸಾಪ್ ನಮ್ಮ ದೈನಂದಿನ ಬದುಕಿನ ಅವಿಭಾಜ್ಯ ಅಂಗವಾಗಿರುವ ಈ ಕಾಲದಲ್ಲಿ, ಅದರ ಖಾಸಗಿತನದ ಕುರಿತು ಕೇಳಿಬರುತ್ತಿರುವ ಆರೋಪಗಳು ಆತಂಕಕಾರಿಯಾಗಿವೆ. ನಾವು ಹಂಚಿಕೊಳ್ಳುವ ಅತ್ಯಂತ ವೈಯಕ್ತಿಕ ವಿಚಾರಗಳು ಮತ್ತು…

Read More »
interesting facts

ಹೆಣ್ಣಾನೆಗಳ ಹಾರ್ಮೋನು ಅಸಮತೋಲನಗೊಂಡರೆ ಏನಾಗುತ್ತೆ?

ಮನುಷ್ಯರಲ್ಲಿ ಹಾರ್ಮೋನುಗಳ ಏರುಪೇರಾದರೆ ಚಿಕಿತ್ಸೆ ಪಡೆಯಲು ಹಲವು ಮಾರ್ಗಗಳಿವೆ, ಆದರೆ ಕಾಡು ಪ್ರಾಣಿಗಳ ವಿಷಯದಲ್ಲಿ ಇದು ಅತ್ಯಂತ ಸಂಕೀರ್ಣ ಮತ್ತು ಅಪಾಯಕಾರಿ ಪರಿಣಾಮಗಳನ್ನು ಬೀರುತ್ತದೆ. ಆಫ್ರಿಕಾದಲ್ಲಿ ಹೆಣ್ಣಾನೆಗಳ…

Read More »
New delhi

ಕಠಿಣ ಪರಿಶ್ರಮ ಮತ್ತು ಪೋಷಕರ ತ್ಯಾಗದಿಂದ ಅರಳಿದ ಕ್ರಿಕೆಟ್ ಪ್ರತಿಭೆ

ಹೊಸದಿಲ್ಲಿ: ಈಡನ್ ಗಾರ್ಡನ್ಸ್‌ನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಲಖನೌ ಸೂಪರ್ ಜಯಂಟ್ಸ್ ತಂಡಕ್ಕೆ ಗೆಲುವು ತಂದುಕೊಟ್ಟ ಮುಕುಲ್ ಚೌಧರಿ ಅವರ ಕಥೆ ಕೇವಲ ಕ್ರಿಕೆಟ್‌ಗೆ ಸೀಮಿತವಾದುದಲ್ಲ, ಇದು…

Read More »
bengaluru

ಸಚಿವ ಸ್ಥಾನಕ್ಕಾಗಿ ಹೈಕಮಾಂಡ್ ಮೇಲೆ ಒತ್ತಡ ಹೇರಲು 35ಕ್ಕೂ ಹೆಚ್ಚು ನಾಯಕರ ಪ್ಲಾನ್!

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಅವಧಿ ಮೂರು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯ ರಾಜಕಾರಣದಲ್ಲಿ ಈಗ ‘ಸಂಪುಟ ಪುನಾರಚನೆ’ಯ ಕೂಗು ಜೋರಾಗಿದೆ. ಬಜೆಟ್ ಅಧಿವೇಶನ ಮತ್ತು ಉಪಚುನಾವಣೆಗಳ…

Read More »
New delhi

ರಾಜೀನಾಮೆಯಿಂದ ಏನಾಗುತ್ತೆ..?

ನ್ಯಾಯಾಧೀಶರ ವಿರುದ್ಧ ಭ್ರಷ್ಟಾಚಾರದಂತಹ ಗಂಭೀರ ಆರೋಪಗಳು ಕೇಳಿಬಂದಾಗ, ವಿಚಾರಣೆಯ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲೇ ರಾಜೀನಾಮೆ ನೀಡುವುದು ವ್ಯವಸ್ಥೆಯಲ್ಲಿನ ಒಂದು ದೊಡ್ಡ ಲೋಪದಂತೆ ಕಂಡುಬರುತ್ತದೆ. ರಾಜೀನಾಮೆಯಿಂದ ಉಂಟಾಗುವ ಪರಿಣಾಮಗಳು…

Read More »
ರಾಜ್ಯ

ದೇಶದಲ್ಲೇ ಹಾವು ಕಡಿತದ ಸಾವುಗಳಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ

ದೇಶದಲ್ಲಿ ವರದಿಯಾಗುತ್ತಿರುವ ಹಾವು ಕಡಿತದ ಪ್ರಕರಣಗಳ ಪೈಕಿ ಕರ್ನಾಟಕವು ಅತಿ ಹೆಚ್ಚು ಸಾವು-ನೋವುಗಳನ್ನು ದಾಖಲಿಸುವ ಮೂಲಕ ಮೊದಲ ಸ್ಥಾನದಲ್ಲಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಇತ್ತೀಚೆಗೆ ಸಂಸತ್ತಿನಲ್ಲಿ…

Read More »
bengaluru

ಒಂದು ವರ್ಷ ಕಡ್ಡಾಯ ಸೇವೆ ನಿಯಮ ಎತ್ತಿಹಿಡಿದ ಹೈಕೋರ್ಟ್

ನೌಕರರ ರಾಜ್ಯ ವಿಮಾ ನಿಗಮದ ವೈದ್ಯಕೀಯ ಕಾಲೇಜುಗಳಲ್ಲಿ ಸಬ್ಸಿಡಿ ದರದಲ್ಲಿ ಶಿಕ್ಷಣ ಪಡೆದ ವೈದ್ಯರು, ಒಂದು ವರ್ಷದ ಅವಧಿಗೆ ಕಡ್ಡಾಯವಾಗಿ ಇಎಸ್‌ಐಸಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಬೇಕು ಎಂಬ…

Read More »
bengaluru

ಚಾರಣಿಗರ ಸುರಕ್ಷತೆಗೆ ಇನ್ನು ಮುಂದೆ ಟ್ರ್ಯಾಕಿಂಗ್ ಆ್ಯಪ್ ಮತ್ತು ಗುಂಪು ವಿಮೆ ಕಡ್ಡಾಯ!

ಬೆಂಗಳೂರು: ಕರ್ನಾಟಕದಲ್ಲಿ ಚಾರಣಿಗರ ಸುರಕ್ಷತೆಯನ್ನು ಖಚಿತಪಡಿಸಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಮಹತ್ವದ ನಿರ್ಧಾರ ಕೈಗೊಂಡಿದ್ದು, ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಕಾರ್ಯವಿಧಾನರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಚಾರಣದ…

Read More »
Chikkamagaluru

ದತ್ತಪೀಠದ ತಪ್ಪಲಿನಲ್ಲಿ ಬಾಲಕಿ ನಾಪತ್ತೆ ಕೇಸ್‌

ಚಿಕ್ಕಮಗಳೂರು: ಚಿಕ್ಕಮಗಳೂರಿನ ದತ್ತಪೀಠದ ಮಾಣಿಕ್ಯಾಧಾರ ಜಲಪಾತದ ಬಳಿ ಕೇರಳ ಮೂಲದ ಬಾಲಕಿ ಶ್ರೀನಂದಾ ನಾಪತ್ತೆಯಾದ ಪ್ರಕರಣವು ಈಗ ಹೊಸ ತಿರುವು ಪಡೆದುಕೊಂಡಿದ್ದು, ಅಪಹರಣದ ಶಂಕೆ ವ್ಯಕ್ತವಾಗಿದೆ. ನಾಪತ್ತೆಯಾದ…

Read More »
RAICHUR

ಸಿರವಾರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಲೋಕಾ ಬಲೆಗೆ

ರಾಯಚೂರು: ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಸುರೇಶ್ ಶೆಟ್ಟಿ ಅವರು ಇ-ಖಾತೆ ಮಾಡಿಕೊಡಲು ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತರ ಬಲೆಗೆ ಬಿದ್ದಿದ್ದು, ಈ ಕಾರ್ಯಾಚರಣೆ…

Read More »
Sports

ಟಿಸಿಎಸ್ ವಿಶ್ವ 10K ಓಟ: ರಸ್ತೆ ಗುಂಡಿ ಮುಚ್ಚಲು ಸರ್ಕಾರಕ್ಕೆ ಸಂಸದ ತೇಜಸ್ವಿ ಸೂರ್ಯ ಆಗ್ರಹ

ಬೆಂಗಳೂರು: ಬೆಂಗಳೂರಿನಲ್ಲಿ ಏಪ್ರಿಲ್ 26 ರಂದು ನಡೆಯಲಿರುವ ಪ್ರತಿಷ್ಠಿತ ‘ಟಿಸಿಎಸ್ ವಿಶ್ವ 10’ (TCS World 10K) ಓಟದ ಹಿನ್ನೆಲೆಯಲ್ಲಿ, ನಗರದ ರಸ್ತೆಗಳ ದುರಸ್ತಿಗೆ ಬೆಂಗಳೂರು ದಕ್ಷಿಣ…

Read More »
ಸಿನಿಮಾ

‘ಧುರಂಧರ್-2’ ಬಗ್ಗೆ ಮೊನಾಲಿಸಾ ಶಾಕಿಂಗ್ ಸ್ಟೇಟ್‌ಮೆಂಟ್!

ಸೋಶಿಯಲ್ ಮೀಡಿಯಾದಲ್ಲಿ ನಟಿ ಮೊನಾಲಿಸಾ ಭೋಂಸ್ಲೆ ನೀಡಿರುವ ಒಂದು ಹೇಳಿಕೆ ಸಿನಿವಲಯದಲ್ಲಿ ದೊಡ್ಡ ಸಂಚಲನ ಮೂಡಿಸಿದೆ. ‘ಧುರಂಧರ್: ಪಾರ್ಟ್ 2’ ಸಿನಿಮಾದಲ್ಲಿ ಸಾರಾ ಅರ್ಜುನ್ ನಿರ್ವಹಿಸಿರುವ ಪಾತ್ರದಲ್ಲಿ…

Read More »
ವೈರಲ್ ನ್ಯೂಸ್

ಯಶ್ ಬಾಡಿಗಾರ್ಡ್ ಶ್ರೀನಿವಾಸ್ ಸಂಬಳ ಕೇಳಿದ್ರೆ ಬೆಚ್ಚಿಬೀಳ್ತೀರಾ!

ರಾಕಿಂಗ್ ಸ್ಟಾರ್ ಯಶ್ ಅವರ ಬಾಡಿಗಾರ್ಡ್ ಶ್ರೀನಿವಾಸ್ ಅವರಿಗೆ ಸಿಗುತ್ತಿರುವ ಸಂಬಳದ ವಿಷಯ ಈಗ ಸೋಷಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ವರದಿಗಳ ಪ್ರಕಾರ ಶ್ರೀನಿವಾಸ್ ಅವರಿಗೆ…

Read More »
ಸಿನಿಮಾ

KD ‘ನುಗ್ಗಿ ಹೊಡಿ’ ಸಾಂಗ್ ಧಮಾಕಾ!

ಸ್ಯಾಂಡಲ್‌ವುಡ್‌ನಲ್ಲಿ ಈಗ ಜೋಗಿ ಪ್ರೇಮ್ ನಿರ್ದೇಶನದ ‘KD’ ಸಿನಿಮಾದ ಹವಾ ಜೋರಾಗಿದ್ದು, ಬಹುನಿರೀಕ್ಷಿತ ‘ನುಗ್ಗಿ ಹೊಡಿ’ ಹಾಡು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್‌ನಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ…

Read More »
ಸಿನಿಮಾ

ವೈಭವ್ ಕ್ರಿಯೇಟಿವಿಟಿಗೆ ಸ್ಯಾಂಡಲ್‌ವುಡ್ ಡಾಲಿ ಧನಂಜಯ ಫಿದಾ!

ನಟ ಡಾಲಿ ಧನಂಜಯ ಅವರು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಹೊಸ ಪ್ರತಿಭೆಗಳಿಗೆ ಸಖತ್ ಸಪೋರ್ಟ್ ಮಾಡುತ್ತಾ ಎಲ್ಲರ ಗಮನ ಸೆಳೆಯುತ್ತಿದ್ದಾರೆ. ಇತ್ತೀಚೆಗೆ ಸಿಂಗರ್ ವೈಭವ್ ಮಾಡಿರುವ ಹೊಸ…

Read More »
Freedom TV

ಇಂಕಾ ಅವಾರ್ಡ್ಸ್‌ನಲ್ಲಿ ‘ಕಾಂತಾರ’ ಭರ್ಜರಿ ಬೇಟೆ!

ಇಂಕಾ ಅವಾರ್ಡ್ಸ್‌ನಲ್ಲಿ ರಿಷಬ್ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ‘ಕಾಂತಾರ ಚಾಪ್ಟರ್ 1’ ಸಿನಿಮಾ ಪ್ರಶಸ್ತಿಗಳ ಭರ್ಜರಿ ಬೇಟೆ ಆಡಿದ್ದು, ಆ ಮೂಲಕ ಸ್ಯಾಂಡಲ್‌ವುಡ್ ಖ್ಯಾತಿಯನ್ನು ಮತ್ತೊಮ್ಮೆ…

Read More »
Freedom TV

ಸಾವಿನ ಶೋಕದಲ್ಲೂ ಛಲ ಬಿಡದೆ ಸ್ಟೇಟ್ ಟಾಪರ್ ಆದ ದಿಶಾ!

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 600ಕ್ಕೆ 600 ಅಂಕಗಳನ್ನು ಪಡೆದು ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ದಕ್ಷಿಣ ಕನ್ನಡದ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾಳ…

Read More »
MYSORE

ಕಿವುಡ-ಮೂಕ ವ್ಯಕ್ತಿಯ ನಾಪತ್ತೆ ಪ್ರಕರಣ ಕೊಲೆಯಲ್ಲಿ ಅಂತ್ಯ

ಮೈಸೂರು: ನಂಜನಗೂಡು ತಾಲ್ಲೂಕಿನ ದೇವಿರಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದ್ದ ಮಾತು ಬಾರದ ಮತ್ತು ಕಿವಿ ಕೇಳದ ವ್ಯಕ್ತಿಯ ನಾಪತ್ತೆ ಪ್ರಕರಣವು ಭೀಕರ ಕೊಲೆಯಲ್ಲಿ ಅಂತ್ಯಗೊಂಡಿರುವುದು ಮೈಸೂರು ಪೊಲೀಸರ ತನಿಖೆಯಿಂದ…

Read More »
puducherry

ಸೀರೆ ಉಟ್ಟು ಮತದಾರರನ್ನು ಸ್ವಾಗತಿಸಿದ ‘ನೀಲಾ’ ರೋಬೋಟ್; ಮತಗಟ್ಟೆಯಲ್ಲಿ ತಾಂತ್ರಿಕ ಮೆರುಗು

ಪುದುಚೇರಿ: ಪುದುಚೇರಿಯ ವಿಧಾನಸಭಾ ಚುನಾವಣೆಯಲ್ಲಿ ಇಂದು ಮತದಾರರಿಗೆ ವಿಶಿಷ್ಟ ಹಾಗೂ ತಾಂತ್ರಿಕ ಅನುಭವವೊಂದು ಕಾದಿತ್ತು. ಕೇಂದ್ರಾಡಳಿತ ಪ್ರದೇಶದ ಸರ್ಕಾರಿ ಶಾಲೆಯೊಂದರಲ್ಲಿ ಸ್ಥಾಪಿಸಲಾದ ಮತಗಟ್ಟೆಯಲ್ಲಿ ‘ನೀಲಾ’ ಹೆಸರಿನ ರೋಬೋಟ್…

Read More »
ಕ್ರೈಂ ಸ್ಟೋರಿ

ಯೋಗೇಶ್‌ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 21 ಆರೋಪಿಗಳ ಭವಿಷ್ಯ ಇಂದು ನಿರ್ಧಾರ

ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್‌ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು…

Read More »
kerala

ಕೇರಳ, ಅಸ್ಸಾಂ, ಪುದುಚೇರಿಯಲ್ಲಿ ಹಕ್ಕು ಚಲಾವಣೆ

ಕೇರಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ವಿಧಾನಸಭೆ ಚುನಾವಣೆಗೆ ಇಂದು ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಯಿಂದಲೇ ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು…

Read More »
ಕ್ರಿಕೆಟ್

ಅಭಿಮಾನಿಗೆ ₹40 ಸಾವಿರದ ಹೊಸ ಫೋನ್ ಗಿಫ್ಟ್ ನೀಡಿ ಮಾನವೀಯತೆ ಮೆರೆದ ಕ್ರಿಕೆಟಿಗ

ಟೀಮ್ ಇಂಡಿಯಾದ ಪ್ರತಿಭಾವಂತ ಆಟಗಾರ ಹಾಗೂ ಮೈದಾನದಲ್ಲಿನ ತನ್ನ ಸೌಮ್ಯ ಸ್ವಭಾವಕ್ಕೆ ಹೆಸರಾದ ಸಂಜು ಸ್ಯಾಮ್ಸನ್, ಇದೀಗ ತಮ್ಮ ಉದಾರತೆಯ ಮೂಲಕ ಕ್ರಿಕೆಟ್ ಅಭಿಮಾನಿಗಳ ಹೃದಯ ಗೆದ್ದಿದ್ದಾರೆ.…

Read More »
bengaluru

2028ರಲ್ಲಿ ಕಾಂಗ್ರೆಸ್‌ ಪತನ ಅನಿವಾರ್ಯ; ಸಿ.ಟಿ. ರವಿ ಭವಿಷ್ಯ

ಬೆಂಗಳೂರು:  2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಿಜೆಪಿ ಹಿರಿಯ ನಾಯಕ ಸಿ.ಟಿ. ರವಿ ಅವರು ಭವಿಷ್ಯ ನುಡಿದಿದ್ದಾರೆ. ಬೆಂಗಳೂರಿನಲ್ಲಿ…

Read More »
Tamil nadu

ಚುನಾವಣೆ ಹೊತ್ತಲ್ಲಿ ವಿಚ್ಛೇದನ ವದಂತಿ: ವಿರೋಧಿಗಳ ವಿರುದ್ಧ ಗುಡುಗಿದ ದಳಪತಿ ವಿಜಯ್‌

ತಮಿಳುನಾಡು: ತಮಿಳುನಾಡು ವಿಧಾನಸಭಾ ಚುನಾವಣೆಯ ಕಾವು ದಿನೇ ದಿನೇ ಏರುತ್ತಿರುವ ಬೆನ್ನಲ್ಲೇ, ಖ್ಯಾತ ನಟ ಮತ್ತು ‘ತಮಿಳಗ ವೆಟ್ರಿ ಕಳಗಂ’ ಪಕ್ಷದ ಅಧ್ಯಕ್ಷ ದಳಪತಿ ವಿಜಯ್ ಅವರು…

Read More »
ಕ್ರೈಂ ಸ್ಟೋರಿ

ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ಭರ್ಜರಿ ಕಾರ್ಯಾಚರಣೆ: ಅಮರಾವತಿ ಎಕ್ಸ್‌ಪ್ರೆಸ್‌ನಲ್ಲಿ ₹20 ಲಕ್ಷ ಮೌಲ್ಯದ ಗಾಂಜಾ ಜಪ್ತಿ

ಬಳ್ಳಾರಿ: ರೈಲ್ವೇ ನಿಲ್ದಾಣದಲ್ಲಿ ರೈಲ್ವೇ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ, ವಾಸ್ಕೋ ಡ ಗಾಮಾ – ಶಾಲಿಮರ್ ಅಮರಾವತಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಬರೋಬ್ಬರಿ…

Read More »
ದೇಶ/ವಿದೇಶ

ಮಣಿಪುರದಲ್ಲಿ ಮಿಸೈಲ್ ದಾಳಿ ಸಂಚಲನ: ನಾಲ್ವರ ಸಾವು, 5 ಜಿಲ್ಲೆಗಳಲ್ಲಿ ಇಂಟರ್ನೆಟ್ ಸ್ಥಗಿತ

ಮಣಿಪುರದ ಬಿಷ್ಣುಪುರ ಜಿಲ್ಲೆಯಲ್ಲಿ ಮತ್ತೆ ಹಿಂಸಾಚಾರದ ಬೆಂಕಿ ಧಗಧಗಿಸುತ್ತಿದ್ದು, ಮೈತೇಯಿ ಜನವಸತಿ ಪ್ರದೇಶದ ಮೇಲೆ ನಡೆದ ಭೀಕರ ಮಿಸೈಲ್ ಮತ್ತು ಬಾಂಬ್ ದಾಳಿಯಿಂದಾಗಿ ಇಬ್ಬರು ಮಕ್ಕಳು ಸೇರಿದಂತೆ…

Read More »
Chikkamagaluru

ಪ್ರವಾಸಕ್ಕೆ ಬಂದಿದ್ದ ಕೇರಳದ ವಿದ್ಯಾರ್ಥಿನಿ ನಾಪತ್ತೆ..!

ಕೊಡಗಿನಲ್ಲಿ ಚಾರಣಕ್ಕೆ ಹೋಗಿ ನಾಪತ್ತೆಯಾಗಿದ್ದ ಶರಣ್ಯ ಸುರಕ್ಷಿತವಾಗಿ ಪತ್ತೆಯಾದ ಬೆನ್ನಲ್ಲೇ, ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಕೇರಳ ಮೂಲದ ಮತ್ತೋರ್ವ ಬಾಲಕಿ ನಾಪತ್ತೆಯಾಗಿರುವುದು ಆತಂಕ ಮೂಡಿಸಿದೆ. ಕೇರಳದ…

Read More »
bengaluru

ಆಟೋ ಚಾಲಕರ ರಕ್ತ ಹರಿಸ್ತಿದೆಯೇ ಗ್ಯಾಸ್ ಮಾಫಿಯಾ..?

ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿ ಆಟೋ ಚಾಲಕರು ಎಲ್‌ಪಿಜಿ ಗ್ಯಾಸ್‌ಗಾಗಿ ಅನುಭವಿಸುತ್ತಿರುವ ನರಕಯಾತನೆಯು ಮನುಕುಲವೇ ತಲೆತಗ್ಗಿಸುವಂತಿದೆ. ಸುಡುವ ಬಿಸಿಲಿನಲ್ಲಿ ಗಂಟೆಗಟ್ಟಲೆ ಸರತಿಯಲ್ಲಿ ನಿಂತು ಚಾಲಕರ ಪಾದದ ಚರ್ಮವೇ ಕಿತ್ತುಬಂದಿದ್ದು,…

Read More »
ಸಿನಿಮಾ

ಅಕ್ಷಯ್ ಕುಮಾರ್ ಹರಿದ ಬಟ್ಟೆ ನೋಡಿ ದಂಗಾದ ಫ್ಯಾನ್ಸ್!

ಬಾಲಿವುಡ್‌ನ ‘ಕಿಲಾಡಿ’ ಅಕ್ಷಯ್ ಕುಮಾರ್ ಯಾವಾಗಲೂ ತಮ್ಮ ಶಿಸ್ತು ಮತ್ತು ಸರಳತೆಗೆ ಹೆಸರಾದವರು. ಆದರೆ ಇತ್ತೀಚೆಗೆ ನಡೆದ ಈವೆಂಟ್ ಒಂದರಲ್ಲಿ ಅವರು ಕಾಣಿಸಿಕೊಂಡ ರೀತಿ ಕಂಡು ಅಭಿಮಾನಿಗಳು…

Read More »
ಸಿನಿಮಾ

ತಲೈವಾ ಜೊತೆಗಿನ ಸಿನಿಮಾ ಬಿಟ್ಟ ಶಾರುಖ್; ಕಾರಣವೇನು?

ಸಿನಿಮಾ ಪ್ರಿಯರು ಬಹುಕಾಲದಿಂದ ಕಾಯುತ್ತಿದ್ದ ರಜನಿಕಾಂತ್ ಮತ್ತು ಶಾರುಖ್ ಖಾನ್ ಕಾಂಬಿನೇಶನ್ ಈಗ ಕೈತಪ್ಪಿದೆ ಎನ್ನಲಾಗುತ್ತಿದೆ. ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಅವರ ‘ಜೈಲರ್ 2’ ಚಿತ್ರದಲ್ಲಿ…

Read More »
ಸುದ್ದಿ

ವದಂತಿಗಳಿಗೆ ನಗುನಗುತ್ತಲೇ ಬೆಂಕಿ ಹಚ್ಚಿದ ತ್ರಿಶಾ ಕೃಷ್ಣನ್!

ದಕ್ಷಿಣ ಭಾರತದ ಖ್ಯಾತ ನಟಿ ತ್ರಿಶಾ ಕೃಷ್ಣನ್ ಅವರು ಚಿತ್ರರಂಗಕ್ಕೆ ಗುಡ್‌ಬೈ ಹೇಳಲಿದ್ದಾರೆ ಮತ್ತು ಶ್ರೀಮಂತ ಉದ್ಯಮಿಯೊಬ್ಬರನ್ನು ಮದುವೆಯಾಗಲಿದ್ದಾರೆ ಎಂಬ ಸುದ್ದಿಗಳು ಕಳೆದ ಕೆಲವು ದಿನಗಳಿಂದ ಸಾಮಾಜಿಕ…

Read More »
ಸಿನಿಮಾ

‘ಧುರಂಧರ್’ ರಣವೀರ್ ಸಿಂಗ್ ಸಿನಿಮಾ ಅಲ್ಲವೇ ಅಲ್ಲ; ಕರೀನಾ ಕಪೂರ್ ಬೋಲ್ಡ್ ಸ್ಟೇಟ್‌ಮೆಂಟ್’!

ಬಾಲಿವುಡ್‌ನ ಬಹುನಿರೀಕ್ಷಿತ ‘ಧುರಂಧರ್’ ಸಿನಿಮಾ ಈಗ ಕೇವಲ ಟ್ರೈಲರ್ ಅಥವಾ ಮೇಕಿಂಗ್‌ನಿಂದಷ್ಟೇ ಅಲ್ಲದೆ, ನಟಿ ಕರೀನಾ ಕಪೂರ್ ಖಾನ್ ಅವರ ಒಂದು ಹೇಳಿಕೆಯಿಂದ ಭಾರಿ ಸುದ್ದಿಯಲ್ಲಿದೆ. ರಣವೀರ್…

Read More »
ಸಿನಿಮಾ

ಡಾಲಿ ಪಿಕ್ಚರ್ಸ್‌ನಿಂದ ಹೊಸ ‘ಧಮಾಕ’;ಝೆರಾಕ್ಸ್ ಮೆಷಿನ್ ಗುಟ್ಟೇನು?

ಸ್ಯಾಂಡಲ್‌ವುಡ್‌ನ ‘ನಟ ರಾಕ್ಷಸ’ ಡಾಲಿ ಧನಂಜಯ್ ಈಗ ಒಟಿಟಿ ಅಂಗಳಕ್ಕೆ ಭರ್ಜರಿಯಾಗಿ ಎಂಟ್ರಿ ಕೊಡುತ್ತಿದ್ದಾರೆ. ತಮ್ಮ ಸ್ವಂತ ನಿರ್ಮಾಣ ಸಂಸ್ಥೆ ‘ಡಾಲಿ ಪಿಕ್ಚರ್ಸ್’ ಅಡಿಯಲ್ಲಿ ಹೊಸ ವೆಬ್…

Read More »
ಸುದ್ದಿ

ಸಾತಾಂಕುಲಂ ಹಂತಕರಿಗೆ ಮರಣದಂಡನೆ;ತೀರ್ಪಿನ ಬಗ್ಗೆ ಕಮಲ್ ಹಾಸನ್ ಖಡಕ್ ಮಾತು!

ತಮಿಳುನಾಡಿನ ಸಾತಾಂಕುಲಂನಲ್ಲಿ ನಡೆದ ಜಯರಾಜ್ ಮತ್ತು ಬೆನ್ನಿಕ್ಸ್ ಅವರ ಭೀಕರ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುರೈ ನ್ಯಾಯಾಲಯ ನೀಡಿರುವ ಐತಿಹಾಸಿಕ ತೀರ್ಪಿನ ಬಗ್ಗೆ ನಟ ಮತ್ತು…

Read More »
ಸಿನಿಮಾ

ಡಾಲಿ ಧನಂಜಯ್ ಇನ್‌ಸ್ಟಾ ಪೋಸ್ಟ್ ಈಗ ಫುಲ್ ವೈರಲ್!

ನಟ ದಲ್ಲಿ ಧನಂಜಯ್ ಇತ್ತೀಚೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿರೋ ಒಂದು ಪೋಸ್ಟ್ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡ್ತಿದೆ. ಇಡೀ ಜಗತ್ತು ಯುದ್ಧದ ಭೀತಿಯಲ್ಲಿದ್ದು, ಎಲ್ಲಿ ನೋಡಿದರೂ ಮದ್ದು-ಗುಂಡುಗಳ…

Read More »
bengaluru

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ₹5 ಕೋಟಿ ಮೌಲ್ಯದ ಚಿನ್ನ ಜಪ್ತಿ: ಅಂತರಾಷ್ಟ್ರೀಯ ಕಳ್ಳಸಾಗಣೆ ಜಾಲ ಭೇದಿಸಿದ ಡಿಆರ್‌ಐ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ಕಂದಾಯ ಗುಪ್ತಚರ ನಿರ್ದೇಶನಾಲಯದ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿ, ಸುಮಾರು 5 ಕೋಟಿ ರೂಪಾಯಿ ಮೌಲ್ಯದ 3.3…

Read More »
ದೇಶ/ವಿದೇಶ

ಇದು ಯುದ್ಧದ ಅಂತ್ಯವಲ್ಲ, ಕದನ ವಿರಾಮವಷ್ಟೇ’

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಅವರು ಕದನ ವಿರಾಮ ಘೋಷಣೆಯಾದ ಬೆನ್ನಲ್ಲೇ ತಮ್ಮ ಮಿಲಿಟರಿ ಘಟಕಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಈ ಕದನ ವಿರಾಮವು ಕೇವಲ…

Read More »
ದೇಶ/ವಿದೇಶ

ಇರಾನ್‌ನ ‘ಹತ್ತು’ ಶಾಂತಿ ಮಂತ್ರ; ಅಮೆರಿಕ ಮುಂದೆ 10 ಅಂಶಗಳ ಪ್ರಸ್ತಾವನೆ!

ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಕದನ ವಿರಾಮ ಘೋಷಿಸಿದ ಬೆನ್ನಲ್ಲೇ, ಇರಾನ್ ಶಾಂತಿ ಮಾತುಕತೆಗಾಗಿ 10 ಪ್ರಮುಖ ಅಂಶಗಳ ಪ್ರಸ್ತಾವನೆಯನ್ನು ಮುಂದಿಟ್ಟಿದೆ. ಈ ಹತ್ತು ಅಂಶಗಳ ಆಧಾರದ…

Read More »
ದೇಶ/ವಿದೇಶ

ಇರಾನ್ ಮೇಲೆ 2 ವಾರ ದಾಳಿ ನಡೆಸದಿರಲು ಅಮೆರಿಕ ಒಪ್ಪಿಗೆ!

ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಇರಾನ್ ಮೇಲೆ ವಿಧಿಸಿದ್ದ ಡೆಡ್‌ಲೈನ್ ಅಂತ್ಯಗೊಳ್ಳಲು ಕೇವಲ ಎರಡು ಗಂಟೆಗಳ ಕಾಲ ಬಾಕಿ ಇರುವಾಗ ನಾಟಕೀಯ ಬೆಳವಣಿಗೆ ನಡೆದಿದೆ. ಇರಾನ್ ಮೇಲೆ…

Read More »
ರಾಜ್ಯ

ದ್ವಿತೀಯ ಪಿಯುಸಿ ಫಲಿತಾಂಶ ವಿಳಂಬ

ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿ ವಲಯದಲ್ಲಿ ಈಗ ಗೊಂದಲ ಮತ್ತು ಕುತೂಹಲ ಎರಡೂ ಮನೆಮಾಡಿವೆ. ಸಾಮಾನ್ಯವಾಗಿ ಮಾರ್ಚ್ ತಿಂಗಳಿನಲ್ಲಿ ಪರೀಕ್ಷೆಗಳು ಮುಗಿದ ನಂತರ…

Read More »
MYSORE

ಕಬಿನಿ ಹಿನ್ನೀರಿನಲ್ಲಿ ‘ಯಂಗ್ ಟೈಗರ್’ ಜಲಕ್ರೀಡೆ: ಬಿಸಿಲಿನ ಬೇಗೆಗೆ ತಂಪು ಹುಡುಕಿದ ಅರಣ್ಯದ ರಾಜ

ಮೈಸೂರು ಜಿಲ್ಲೆಯ ಕಬಿನಿ ಹಿನ್ನೀರಿನಲ್ಲಿ ಸೆರೆಯಾಗಿರುವ ಈ ‘ಯಂಗ್ ಟೈಗರ್’ನ ದೃಶ್ಯವು ಪ್ರಕೃತಿ ಪ್ರೇಮಿಗಳಷ್ಟೇ ಅಲ್ಲದೆ, ಪ್ರಸ್ತುತ ಎದುರಾಗಿರುವ ಬಿಸಿಲಿನ ತಾಪದ ತೀವ್ರತೆಯನ್ನು ಜಗತ್ತಿಗೆ ಸಾರುತ್ತಿದೆ. ಸಾಮಾನ್ಯವಾಗಿ…

Read More »
Tamil nadu

ಜಯರಾಜ್-ಬೆನ್ನಿಕ್ಸ್ ಲಾಕಪ್ ಸಾವು ಪ್ರಕರಣದ 9 ಪೊಲೀಸರಿಗೆ ಗಲ್ಲು ಶಿಕ್ಷೆ

ತಮಿಳುನಾಡಿನ ತೂತುಕುಡಿಯ ಸಾತಂಕುಲಂನಲ್ಲಿ ನಡೆದ ಜಯರಾಜ್ ಮತ್ತು ಬೆನ್ನಿಕ್ಸ್ ಅವರ ಲಾಕಪ್ ಸಾವು ಭಾರತೀಯ ಪೊಲೀಸ್ ಇತಿಹಾಸದಲ್ಲೇ ಅತ್ಯಂತ ಕಪ್ಪು ಚುಕ್ಕೆಯಾಗಿ ಉಳಿಯುವಂತಹ ಘಟನೆ. 2020ರ ಜೂನ್‌ನಲ್ಲಿ…

Read More »
E-paper

07-4-2026

Loading… Taking too long? Reload document | Open in new tab

Read More »
ವಾಣಿಜ್ಯ

ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ: ವಾರದ ಆರಂಭದಲ್ಲೇ ಗ್ರಾಹಕರಿಗೆ ಸಣ್ಣ ಸಮಾಧಾನ!

ಭಾರತೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯ ಏರಿಳಿತದ ಆಟ ಮುಂದುವರಿದಿದ್ದು, ಕಳೆದ ವಾರ ಏರಿಕೆಯ ಹಾದಿಯಲ್ಲಿದ್ದ ಹಳದಿ ಲೋಹದ ಬೆಲೆ ಈ ವಾರದ ಆರಂಭದಲ್ಲಿ ಅಂದರೆ ಸೋಮವಾರ ಸ್ವಲ್ಪ…

Read More »
Mandya

ಅನ್ನದಾನಿ ಅವಾಂತರಕ್ಕೆ ಬೇಸತ್ತು ಹೋದ ಗೃಹಿಣಿ ಪತಿ..!

ಮಂಡ್ಯ : ರಾಜಕೀಯ ವಲಯದಲ್ಲಿ ತಲ್ಲಣ ಮೂಡಿಸಿರುವ ಈ ಘಟನೆಯಲ್ಲಿ, ಮಳವಳ್ಳಿಯ ಜೆಡಿಎಸ್ ಮಾಜಿ ಶಾಸಕ ಡಾ. ಕೆ. ಅನ್ನದಾನಿ ಅವರ ವಿರುದ್ಧ ಗಂಭೀರವಾದ ಅಕ್ರಮ ಸಂಬಂಧದ…

Read More »
udupi

ಗ್ಯಾಸ್ ಸಿಲಿಂಡರ್ ಓಟಿಪಿಯೇ ಜೀವದಾನಿ: ಬಾವಿಗೆ ಬಿದ್ದಿದ್ದ ವೃದ್ಧನ ರಕ್ಷಣೆಗೆ ನೆರವಾದ ಆಧುನಿಕ ತಂತ್ರಜ್ಞಾನ.

ಉಡುಪಿ: ಕೊಡವೂರು ವಾರ್ಡ್‌ನ ಕಂಬ್ಳಕಟ್ಟದಲ್ಲಿ ನಡೆದ ಈ ಘಟನೆಯು ‘ವಿಧಿಯಾಟ’ ಮತ್ತು ‘ಆಧುನಿಕ ತಂತ್ರಜ್ಞಾನ’ದ ಅಪರೂಪದ ಸಂಗಮಕ್ಕೆ ಸಾಕ್ಷಿಯಾಗಿದೆ. ಒಬ್ಬಂಟಿಯಾಗಿ ವಾಸವಿದ್ದ 62 ವರ್ಷದ ಶ್ರೀನಿವಾಸ್ ಆಚಾರ್ಯ…

Read More »
interesting facts

ಬೇಸಿಗೆಯ ಅಮೃತ ಕಬ್ಬಿನ ಹಾಲು: ಆರೋಗ್ಯಕ್ಕೆ ಏನೇನು ಲಾಭ?

ಮನೆಯಿಂದ ಹೊರಗೆ ತಿರುಗಾಟದಲ್ಲಿದ್ದಾಗ, ಕೈಯಲ್ಲಿರುವ ನೀರೂ ಖಾಲಿಯಾದರೆ, ಬೇಸಿಗೆಯಲ್ಲಿ ಬೇರೆ ಶಾಪವೇ ಬೇಕಿಲ್ಲ. ದೇಹದ ನವರಂಧ್ರಗಳಿಂದ ಬೆವರಿಳಿಯುತ್ತಿರುವಾಗ ಯಾರಾದರೂ ಪುಣ್ಯಾತ್ಮರು ದೊಡ್ಡದೊಂದು ಗ್ಲಾಸ್‌ ತಂಪಾದ, ಸಿಹಿಯಾದ ಕಬ್ಬಿನ…

Read More »
interesting facts

ಚಂದ್ರನ ಅತಿದೊಡ್ಡ ರಹಸ್ಯ ಬಯಲು: ಮೊದಲ ಬಾರಿಗೆ ‘ಓರಿಯಂಟೇಲ್ ಬೇಸಿನ್’ ಸಂಪೂರ್ಣ ದರ್ಶನ..!

ಚಂದ್ರನ ಅಂಗಳದ ಅತ್ಯಂತ ನಿಗೂಢ ಹಾಗೂ ವಿಸ್ಮಯಕಾರಿ ಪ್ರದೇಶಗಳಲ್ಲಿ ಒಂದಾದ ‘ಓರಿಯಂಟೇಲ್ ಬೇಸಿನ್’ ಈಗ ಸಂಪೂರ್ಣವಾಗಿ ಜಗತ್ತಿನ ಕಣ್ಣಮುಂದೆ ಅನಾವರಣಗೊಂಡಿದೆ. ಚಂದ್ರನ ಪಶ್ಚಿಮ ಅಂಚಿನಲ್ಲಿರುವ ಈ ಬೃಹತ್…

Read More »
bengaluru

ಬೇಸಿಗೆ ರಜೆ ಹಿನ್ನೆಲೆ: ರೈಲು ಪ್ರಯಾಣಿಕರಿಗೆ ಸಿಹಿ ಸುದ್ದಿ..!

ಬೇಸಿಗೆ ರಜೆಯ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ಸಮರ್ಥವಾಗಿ ನಿರ್ವಹಿಸಲು ನೈಋತ್ಯ ರೈಲ್ವೆಯು ವಿವಿಧ ವಿಶೇಷ ರೈಲುಗಳ ಸಂಚಾರ ಅವಧಿಯನ್ನು ವಿಸ್ತರಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ. ಇದರನ್ವಯ, ಹುಬ್ಬಳ್ಳಿಯಿಂದ…

Read More »
Freedom TV

ಡಿಜಿಟಲ್ ಯುಗದಲ್ಲಿ ಕಮರುತ್ತಿದೆ ಕುಂಬಾರಿಕೆ

ಚಿತ್ರದುರ್ಗ: ಡಿಜಿಟಲ್ ಯುಗದಲ್ಲಿ ಜೇಡಿ ಮಣ್ಣನ್ನು ಹದ ಮಾಡಿದ ಮಡಿಕೆ, ಕುಡಿಕೆ, ಒಲೆ ಸೇರಿದಂತೆ ವಿವಿಧ ಸಾಮಗ್ರಿ ವಸ್ತುಗಳನ್ನು ಜನರು ಖರೀದಿ ಮಾಡುತ್ತಿಲ್ಲ. ಹೀಗಾಗಿ ಕುಂಬಾ ರಿಕೆ ಉದ್ಯಮದಲ್ಲಿ…

Read More »
ಜ್ಯೋತಿಷ್ಯ

ಏಪ್ರಿಲ್ ತಿಂಗಳ ಮೊದಲ ವಾರ ಯಾವ ರಾಶಿಗೆ ಶುಭ?

 ಈ ದಿನ ಪರಾಭವ ನಾಮ ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಶುಕ್ಲ ಪಕ್ಷ, ಚೌತಿ ತಿಥಿಯಾಗಿದೆ. ಏಪ್ರಿಲ್ 2026ರ ಮೊದಲ ವಾರದ ರಾಶಿ ಭವಿಷ್ಯದೊಂದಿಗೆ ನಿಮ್ಮ…

Read More »
MYSORE

ಡಾ.ಜಿ.ಪರಮೇಶ್ವರ್ ಸ್ಪಷ್ಟನೆ: ಸದ್ಯಕ್ಕೆ ರಾಜ್ಯದಲ್ಲಿ ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ..!

ಮೈಸೂರಿನಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜ್ಯ ರಾಜಕಾರಣದಲ್ಲಿ ಕೇಳಿಬರುತ್ತಿರುವ ನಾಯಕತ್ವ ಬದಲಾವಣೆಯ ವದಂತಿಗಳಿಗೆ ಸ್ಪಷ್ಟವಾಗಿ ತೆರೆ ಎಳೆದಿದ್ದಾರೆ. ರಾಜ್ಯದಲ್ಲಿ…

Read More »
ದೇಶ/ವಿದೇಶ

ವಿಚ್ಛೇದನ ಪಡೆದು ಬಂದ ಮಗಳಿಗೆ ಸಿಹಿ ಹಂಚಿ, ಬ್ಯಾಂಡ್‌ ಮೆರವಣಿಗೆ..!

ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದ ವಿಶಿಷ್ಟ ಘಟನೆಯೊಂದರಲ್ಲಿ, ನಿವೃತ್ತ ನ್ಯಾಯಾಧೀಶರೊಬ್ಬರು ವಿಚ್ಛೇದನ ಪಡೆದು ಮನೆಗೆ ಮರಳಿದ ತಮ್ಮ ಮಗಳನ್ನು ವಾದ್ಯಗೋಷ್ಠಿ ಮತ್ತು ಸಂಭ್ರಮದೊಂದಿಗೆ ಬರಮಾಡಿಕೊಳ್ಳುವ ಮೂಲಕ ಸಮಾಜಕ್ಕೆ…

Read More »
ಕ್ರೈಂ ಸ್ಟೋರಿ

ಹುಬ್ಬಳ್ಳಿಯಲ್ಲಿ ‘ಲವ್ ಜಿಹಾದ್’ ಕೇಸ್​ ಸದ್ದು..!

ಹುಬ್ಬಳ್ಳಿಯ ಲವ್ ಜಿಹಾದ್ ಪ್ರಕರಣವು ದಿನದಿಂದ ದಿನಕ್ಕೆ ಸ್ಫೋಟಕ ತಿರುವುಗಳನ್ನು ಪಡೆಯುತ್ತಿದ್ದು, ಸಂತ್ರಸ್ತ ಯುವತಿಯು ಇದೀಗ ಸ್ಥಳೀಯ ಕಾಂಗ್ರೆಸ್ ಮುಖಂಡನ ವಿರುದ್ಧವೇ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಾಮಾಜಿಕ…

Read More »
bengaluru

ಸರ್ಕಾರದ ನಡೆಗೆ ಆಟೋ ಸಂಘಟನೆಗಳ ಆಕ್ರೋಶ

ಬೆಂಗಳೂರಿನಲ್ಲಿ ಆಟೋ ಚಾಲಕರು ಎದುರಿಸುತ್ತಿರುವ ಎಲ್‌ಪಿಜಿ ಅಭಾವದ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆಯುತ್ತಿದ್ದು, ಸರ್ಕಾರದ ನಿರಾಸಕ್ತಿಯ ವಿರುದ್ಧ ಆಟೋ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.…

Read More »
Back to top button