ರಾಜ್ಯದ ಮದ್ಯಪ್ರಿಯರಿಗೆ ಈ ಬಾರಿಯ ಬಜೆಟ್ನಲ್ಲಿ ಸರ್ಕಾರ ಬಿಗ್ ಶಾಕ್ ನೀಡಲು ಸಜ್ಜಾಗಿದ್ದು, ಗ್ಯಾರಂಟಿ ಯೋಜನೆಗಳ ಭಾರ ಹೊರಲು ಅಬಕಾರಿ ಸುಂಕವನ್ನು ಮತ್ತಷ್ಟು ಏರಿಸುವ ಸಾಧ್ಯತೆ ದಟ್ಟವಾಗಿದೆ.…
Read More »freedomtvnews
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಸಿರು ಹೊದಿಕೆಗೆ ಈಗ ರೈಲ್ವೆ ಅಭಿವೃದ್ಧಿಯ ಬಿಸಿ ತಟ್ಟಿದ್ದು, ಬೈಯಪ್ಪನಹಳ್ಳಿಯಲ್ಲಿ ನೂರಾರು ಮರಗಳ ಮಾರಣಹೋಮಕ್ಕೆ ರೈಲ್ವೆ ಇಲಾಖೆ ಸಜ್ಜಾಗಿದೆ. ಎಸ್ಎಂವಿಟಿ ರೈಲು…
Read More »ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಮೇಲೆ ನಡೆಯುತ್ತಿರುವ ನಿರಂತರ ದಾಳಿ ಹಾಗೂ ಹತ್ಯೆ ಪ್ರಕರಣಗಳನ್ನು ಖಂಡಿಸಿ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಗೃಹ ಸಚಿವ ಅಮಿತ್…
Read More »ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿಸಂಪುಟ ಸರ್ಜರಿ ಸಂಚಲನ ಶುರುವಾಗಿದ್ದು, ಸಚಿವ ಸ್ಥಾನದ ಆಕಾಂಕ್ಷಿಗಳು ದೆಹಲಿ ಮಟ್ಟದಲ್ಲಿ ಭರ್ಜರಿ ಲಾಬಿ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಂತ್ರಿ ಪಟ್ಟ ಅಲಂಕರಿಸಲು…
Read More »ವಿಜಯಪುರ: ಕಗ್ಗೋಡು ಗ್ರಾಮದಲ್ಲಿ ಖ್ಯಾತ ಸ್ವಾಮೀಜಿಯೊಬ್ಬರನ್ನು ಗುರಿಯಾಗಿಸಿ ನಡೆದ ಹನಿಟ್ರ್ಯಾಪ್ ಪ್ರಕರಣ ಈಗ ರಾಜ್ಯಾದ್ಯಂತ ಸಂಚಲನ ಮೂಡಿಸುತ್ತಿದೆ. ಸಂಚು ರೂಪಿಸಿದ್ದ ಕಿಡಿಗೇಡಿಗಳು ಶ್ರೀಗಳನ್ನು ಮಾತುಕತೆಯ ನೆಪದಲ್ಲಿ ಕರೆಯಿಸಿ…
Read More »ಗೌರಿಬಿದನೂರು: ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಸಯ್ಯದ್ ಅಲಿ ಖಮೇನಿ ಹತ್ಯೆ ವರದಿಗಳ ಬೆನ್ನಲ್ಲೇ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಅಲಿಪುರ ಗ್ರಾಮದಲ್ಲಿ ತೀವ್ರ ಆಕ್ರೋಶ ಮತ್ತು…
Read More »ಬಾಳೆಹೊನ್ನೂರಿನ ರಂಭಾಪುರಿ ಪೀಠಕ್ಕೆ ಭಾನುವಾರ ಭೇಟಿ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜಕೀಯ ಭವಿಷ್ಯ ಹಾಗೂ ಜಾಗತಿಕ ಸಂಘರ್ಷದ ಕುರಿತು ಮಹತ್ವದ ಹೇಳಿಕೆಗಳನ್ನು ನೀಡಿದ್ದಾರೆ. ಹೆಲಿಪ್ಯಾಡ್ನಲ್ಲಿ ಬೆಂಬಲಿಗರು…
Read More »ಚಿಕ್ಕಬಳ್ಳಾಪುರ: ಚಿಂತಾಮಣಿಯಲ್ಲಿ ಮನುಷ್ಯತ್ವವೇ ತಲೆತಗ್ಗಿಸುವಂತಹ ಘಟನೆಯೊಂದು ನಡೆದಿದ್ದು, ನವಜಾತ ಶಿಶುವೊಂದನ್ನು ಶೌಚಾಲಯಕ್ಕೆ ಎಸೆದು ಹೋದ ಅಮಾನವೀಯ ಕೃತ್ಯ ಬೆಳಕಿಗೆ ಬಂದಿದೆ. ನಗರದ ತಪತೇಶ್ವರ ಕಾಲೋನಿಯ ಮನೆಯೊಂದರ ಮುಂದಿರುವ…
Read More »ಕೊಡಗು: ಕಾಡಾನೆಗಳ ಅಟ್ಟಹಾಸ ಮುಂದುವರಿದಿದ್ದು, ಕಾಲೇಜಿನಿಂದ ಮನೆಗೆ ಮರಳುತ್ತಿದ್ದ 17 ವರ್ಷದ ವಿದ್ಯಾರ್ಥಿನಿ ಕಾಡಾನೆ ದಾಳಿಗೆ ಬಲಿಯಾಗಿರುವ ಹೃದಯವಿದ್ರಾವಕ ಘಟನೆ ಮಡಿಕೇರಿ ತಾಲೂಕಿನ ಬೆಟ್ಟತೂರು ಗ್ರಾಮದಲ್ಲಿ ನಡೆದಿದೆ.…
Read More »ಬೆಂಗಳೂರು: ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ರೋಗಿಗಳಿಗೆ ಜೀವ ನೀಡಬೇಕಾದ ವೈದ್ಯಕೀಯ ಕ್ಷೇತ್ರದ ಉನ್ನತ ಅಧಿಕಾರಿಯೊಬ್ಬ ಕಾಮುಕನಾಗಿ ವರ್ತಿಸಿರುವ ಘೋರ ಪ್ರಕರಣ ಬೆಳಕಿಗೆ ಬಂದಿದೆ. ಲಕ್ಕಸಂದ್ರದ ಬ್ರೈನ್ಸ್ ಸೂಪರ್ ಸ್ಪೆಷಾಲಿಟಿ…
Read More »ಕನ್ನಡ ಚಿತ್ರರಂಗದ ‘ಸಿಂಪಲ್ ಸ್ಟಾರ್’ ರಕ್ಷಿತ್ ಶೆಟ್ಟಿ ತಮ್ಮ ವೈಯಕ್ತಿಕ ಜೀವನ ಮತ್ತು ಒಂಟಿತನದ ಬಗ್ಗೆ ನೀಡಿರುವ ಮನಬಿಚ್ಚಿದ ಹೇಳಿಕೆಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್…
Read More »ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ಇರಾನ್ ಮೇಲೆ ಮುಗಿಬೀಳಲಿವೆ ಎಂದು AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮೊದಲೇ ಭವಿಷ್ಯ ನುಡಿದಿದ್ದರು. ಈಗ ಇರಾನ್ ಸರ್ವೋಚ್ಚ ನಾಯಕ ಖಮೇನಿ…
Read More »ರಾಜ್ಯದ ಪ್ರಬಲ ಹೋರಾಟಗಾರ ಮತ್ತು ಪ್ರಖ್ಯಾತ ಸ್ವಾಮೀಜಿಯೊಬ್ಬರ ಸುತ್ತ ಸುತ್ತುತ್ತಿರುವ ವಿವಾದ ಈಗ ಹೊಸ ತಿರುವು ಪಡೆದುಕೊಂಡಿದೆ. ಇದು ಕೇವಲ ಪ್ರಣಯ ಪ್ರಸಂಗವಲ್ಲ, ಬದಲಿಗೆ ಇದೊಂದು ವ್ಯವಸ್ಥಿತ…
Read More »ಕೇಂದ್ರ ಸರ್ಕಾರವು ಗರ್ಭಿಣಿಯರು ಮತ್ತು ಬಾಣಂತಿಯರ ಆರೋಗ್ಯ ಹಾಗೂ ಪೌಷ್ಟಿಕಾಂಶದ ದೃಷ್ಟಿಯಿಂದ ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆ’ಯಡಿ ಭರ್ಜರಿ ಆರ್ಥಿಕ ನೆರವು ಘೋಷಿಸಿದೆ. ಬಡ ಮತ್ತು ಮಧ್ಯಮ…
Read More »ತಮಿಳು ಚಿತ್ರರಂಗದ ಸೂಪರ್ಸ್ಟಾರ್ ದಳಪತಿ ವಿಜಯ್ ಅವರ ವೈಯಕ್ತಿಕ ಜೀವನ ಈಗ ಬೀದಿಗೆ ಬಂದಿದ್ದು, ಅವರ ಸಂಸಾರದಲ್ಲಿ ಬಿರುಕು ಮೂಡಿರುವುದು ಈಗ ಜಗಜ್ಜಾಹೀರಾಗಿದೆ. ವಿಜಯ್ ಪತ್ನಿ ಸಂಗೀತಾ…
Read More »ಮಹಾರಾಷ್ಟ್ರ: ನಾಗ್ಪುರ ಜಿಲ್ಲೆಯ ಕಲ್ಮೇಶ್ವರ ತಾಲೂಕಿನ ರೌಲ್ಗಾಂವ್ ಬಳಿ ಮುಂಜಾನೆ ಸಂಭವಿಸಿದ ಭೀಕರ ಸ್ಫೋಟದಲ್ಲಿ 15 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಸ್ಫೋಟಕಗಳನ್ನು ತಯಾರಿಸುವ ರಾಸಾಯನಿಕ ಕಾರ್ಖಾನೆಯೊಂದರಲ್ಲಿ…
Read More »ಬೆಂಗಳೂರು : ಕರ್ನಾಟಕ ಸಾರಿಗೆ ಇಲಾಖೆಯ ಇತಿಹಾಸದಲ್ಲೇ ಅತ್ಯಂತ ಕರಾಳ ಎನ್ನಬಹುದಾದ ‘ಮಹಾ’ ಭ್ರಷ್ಟಾಚಾರದ ಹಗರಣವೊಂದು ಬೆಂಗಳೂರಿನಲ್ಲಿ ಬಯಲಾಗಿದೆ. ಬೆಂಗಳೂರು ಕೇಂದ್ರ ಆರ್ಟಿಓ ಅಧಿಕಾರಿಗಳು ಹೊರರಾಜ್ಯದ ವಾಹನ…
Read More »ಇಸ್ರೇಲ್ ಮತ್ತು ಅಮೆರಿಕದ ಜಂಟಿ ವೈಮಾನಿಕ ದಾಳಿಗೆ ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಬಲಿಯಾಗಿದ್ದಾರೆ ಎಂಬ ವರದಿಗಳು ಜಗತ್ತನ್ನೇ ನಡುಗಿಸಿವೆ. ಇರಾನ್ನ ಅತ್ಯಂತ ಪ್ರಭಾವಶಾಲಿ…
Read More »ಇರಾನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷದ ಕಿಡಿ ಇದೀಗ ದುಬೈನತ್ತಲೂ ಹಬ್ಬಿದೆಯೇ ಎಂಬ ಆತಂಕ ಸೃಷ್ಟಿಯಾಗಿದೆ. ವಿಶ್ವದ ಅತಿ ಎತ್ತರದ ಕಟ್ಟಡ ಬುರ್ಜ್ ಖಲೀಫಾ ಮೇಲೆ ಇರಾನ್…
Read More »ಉಡುಪಿ: ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ ಆಯೋಜಿಸಲಾಗಿದ್ದ ಮ್ಯಾರಥಾನ್ ಓಟದ ಸಂಭ್ರಮವು ಇಂದು ಬೆಳ್ಳಂಬೆಳಿಗ್ಗೆ ಮಹಾ ದುರಂತವೊಂದಕ್ಕೆ ಸಾಕ್ಷಿಯಾಗಿದೆ. ಕುಂದಾಪುರ ಗ್ರಾಮಾಂತರ ಠಾಣೆಯ ಸಬ್ ಇನ್ಸ್ಪೆಕ್ಟರ್ ಆಗಿ…
Read More »ಇರಾನ್, ಇಸ್ರೇಲ್ ಮತ್ತು ಅಮೆರಿಕ ನಡುವೆ ಯುದ್ಧದ ಭೀತಿ ಎದುರಾಗಿ ಜಾಗತಿಕ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಯಾಗಿರುವ ಹೊತ್ತಲ್ಲೇ ಭಾರತೀಯ ಗ್ರಾಹಕರಿಗೆ ತೈಲ ಕಂಪನಿಗಳು ಅಚ್ಚರಿಯ ಸಿಹಿ ಸುದ್ದಿ…
Read More »ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ತಾರಕಕ್ಕೇರಿರುವ ಬೆನ್ನಲ್ಲೇ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಇತ್ತೀಚಿನ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಮುಖ್ಯಮಂತ್ರಿ…
Read More »ಬೆಂಗಳೂರು : ಮಾರ್ಚ್ 3ರ ಮಂಗಳವಾರದಂದು ಸಂಭವಿಸಲಿರುವ ಕೇತುಗ್ರಸ್ತ ಚಂದ್ರಗ್ರಹಣದ ಹಿನ್ನೆಲೆ ಬೆಂಗಳೂರಿನ ಹಲವು ಪ್ರಸಿದ್ಧ ದೇವಾಲಯಗಳ ದರ್ಶನ ಹಾಗೂ ಪೂಜಾ ಸಮಯದಲ್ಲಿ ಮಹತ್ವದ ಬದಲಾವಣೆಗಳನ್ನು ಮಾಡಲಾಗಿದೆ.…
Read More »ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿಯನ್ನು ಜಂಟಿ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ ಎಂದು ಘೋಷಿಸಿದ ಬೆನ್ನಲ್ಲೇ, ಇರಾನ್ ಸರ್ಕಾರ ಮತ್ತು ಇಡೀ…
Read More »ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ಕ್ಷಿಪಣಿ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲ ಅಲಿ ಖಮೇನಿ ಹತ್ಯೆಯಾಗಿರುವುದು ಇಡೀ ಜಗತ್ತನ್ನು ಬೆಚ್ಚಿಬೀಳಿಸಿದೆ. ಇರಾನ್ ಸರ್ಕಾರ ತನ್ನ…
Read More »ಹಾವೇರಿ; ಹೊಸ ಜೀವನದ ಕನಸು ಹೊತ್ತು ಸಪ್ತಪದಿ ತುಳಿದಿದ್ದ ಆ ಜೋಡಿಗೆ ವಿಧಿ ಆಟವಾಡಿದ್ದಾನೆ. ಮದುವೆಯಾಗಿ ಕೇವಲ 15 ದಿನಗಳ ಸಂಭ್ರಮದಲ್ಲಿದ್ದ ನವದಂಪತಿ, ದೇವರ ದರ್ಶನ ಪಡೆದು…
Read More »ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯಾತೊಲ್ಲ ಅಲಿ ಖಮೇನಿ ಸಾವನ್ನಪ್ಪಿದ್ದಾರೆ ಎನ್ನುವ ಸುದ್ದಿ ಜಗತ್ತಿನಾದ್ಯಂತ ಸಂಚಲನ ಮೂಡಿಸಿದ್ದು, ಕರ್ನಾಟಕದ…
Read More »ಇರಾನ್ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷದಿಂದಾಗಿ ಭಾರಿ ಉದ್ವಿಗ್ನತೆ ನಿರ್ಮಾಣವಾಗಿದ್ದು, ಪ್ರವಾಸಕ್ಕಾಗಿ ದುಬೈಗೆ ತೆರಳಿದ್ದ ಬಳ್ಳಾರಿ ಮೂಲದ 35 ಪ್ರವಾಸಿಗರು ಅಲ್ಲಿಯೇ ಸಿಲುಕಿಕೊಳ್ಳುವಂತಾಗಿದೆ. ಈ ಪ್ರವಾಸಿಗರ…
Read More »ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ಖಾಸಗಿ ವಸತಿ ಶಾಲೆಯಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣ ಇದೀಗ ಅತ್ಯಂತ ಕರಾಳ ರೂಪ ಪಡೆದುಕೊಂಡಿದೆ.…
Read More »ದೇವನಹಳ್ಳಿ: ಕೇವಲ ಮೂರು ಗಂಟೆಗಳಲ್ಲಿ ಮುಗಿಯಬೇಕಿದ್ದ ವಿಮಾನ ಪ್ರಯಾಣ, ಬರೋಬ್ಬರಿ ಮೂರು ದಿನಗಳ ಕಾಲ ಪ್ರಯಾಣಿಕರನ್ನು ಹೈರಾಣಾಗಿಸಿತ್ತು. ಏರ್ ಇಂಡಿಯಾ ಎಕ್ಸ್ಪ್ರೆಸ್ ಸಿಬ್ಬಂದಿಯ ನಿರ್ಲಕ್ಷ್ಯ ಹಾಗೂ ತಾಂತ್ರಿಕ…
Read More »ತುಮಕೂರು: ಪ್ರೀತಿಸಿ ಮದುವೆಯಾದ ಪತಿಯ ಸಾವು ಸಂಭವಿಸಿ ತಿಂಗಳು ಕಳೆಯುವ ಮೊದಲೇ ಪತ್ನಿ ಮತ್ತೊಂದು ಮದುವೆಯಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಮೊದಲಿಗೆ ಹೃದಯಾಘಾತ ಎಂದು ಬಿಂಬಿತವಾಗಿದ್ದ ಸಾವು,…
Read More »ಗದಗ: ಶಾಲೆಯ ಪಠ್ಯದ ಹೊರೆ ಇಳಿಸಲು ಕೆರೆಗೆ ಈಜಲು ತೆರಳಿದ್ದ ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಗದಗ ತಾಲೂಕಿನ ಚಿಂಚಲಿ…
Read More »ಹುಬ್ಬಳ್ಳಿ: ಕೆಎಸ್ಸಿಎ ಹುಬ್ಬಳ್ಳಿ ಕ್ರಿಕೆಟ್ ಮೈದಾನದಲ್ಲಿ ಕರ್ನಾಟಕ ಮತ್ತು ಜಮ್ಮು-ಕಾಶ್ಮೀರ್ ನಡುವೆ ನಡೆದ ರಣಜಿ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡ ಎಡವಿದ್ದು, ಚೊಚ್ಚಲ ರಣಜಿ ಟ್ರೋಫಿಗೆ ಮುತ್ತಿಕ್ಕುವ…
Read More »ಬೆಂಗಳೂರು: ಸ್ಯಾಂಡಲ್ವುಡ್ನ ‘ಬಾಕ್ಸ್ ಆಫೀಸ್ ಸುಲ್ತಾನ’ ನಟ ದರ್ಶನ್ ಜೈಲು ಸೇರಿ ಹಲವು ತಿಂಗಳುಗಳೇ ಕಳೆದಿವೆ. ನೆಚ್ಚಿನ ನಟನ ಬಿಡುಗಡೆಗಾಗಿ ಅಭಿಮಾನಿಗಳು ದೇವಸ್ಥಾನಗಳಲ್ಲಿ ವಿಶೇಷ ಪೂಜೆ, ಹರಕೆಗಳನ್ನು…
Read More »ಬೆಂಗಳೂರು: ಬಹುಕಾಲದ ಕುತೂಹಲಕ್ಕೆ ತೆರೆ ಎಳೆದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ‘ವಿರೋಶ್’ (ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ) ಜೋಡಿಯ ಮದುವೆಯ ಸಂಭ್ರಮ ಇನ್ನೂ ಮುಗಿದಂತಿಲ್ಲ. ಸಾಮಾಜಿಕ…
Read More »ಬೆಳಗಾವಿ: ರಾಯಬಾಗ ತಾಲೂಕಿನ ಅಲಖನೂರಿನಲ್ಲಿ ಖಾಸಗಿ ಫೈನಾನ್ಸ್ ಕಂಪನಿಯ ಅಮಾನವೀಯ ನಡೆಗೆ ಇಡೀ ಕುಟುಂಬವೊಂದು ಬೀದಿಗೆ ಬಿದ್ದಿರುವ ಘಟನೆ ವರದಿಯಾಗಿದೆ. ಹನುಮಂತ ಪಾಟೀಲ್ ಎಂಬುವವರು ತಮ್ಮ ತಂದೆಯ…
Read More »ನಟ ದರ್ಶನ್ ವಿರುದ್ಧದ ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆಯಲ್ಲಿ ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳ ಅಮಾನತಿಗೆ ಆಗ್ರಹಿಸಿ…
Read More »ಬೆಂಗಳೂರು: ಬಾಗಲಗುಂಟೆಯಲ್ಲಿ ಜ್ಯೋತಿಷಿಯೊಬ್ಬರ ಭವಿಷ್ಯವಾಣಿಗೆ ಹೆದರಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಎಂಇಐ ಲೇಔಟ್ ನಿವಾಸಿಯಾದ 29 ವರ್ಷದ ವಿದ್ಯಾಜ್ಯೋತಿ ಎಂಬಾಕೆ ನೇಣು ಬಿಗಿದುಕೊಂಡು ಪ್ರಾಣ…
Read More »ಕನ್ನಡ ಚಿತ್ರರಂಗದ ಕೀರ್ತಿಯನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದ ಹೆಮ್ಮೆಯ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್, ಈಗ ವಿತರಣಾ ಕ್ಷೇತ್ರದಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲು ಸ್ಥಾಪಿಸಿದೆ. ರಾಜಕುಮಾರ, ಕೆಜಿಎಫ್…
Read More »ದಕ್ಷಿಣ ಅಮೇರಿಕಾ : ಬೊಲಿವಿಯಾದ ಎಲ್ ಆಲ್ಟೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪವಿರುವ ಹೆದ್ದಾರಿಯಲ್ಲಿ ಸಂಭವಿಸಿದ ಸೇನಾ ಸರಕು ವಿಮಾನದ ಪತನವು ಇಡೀ ದೇಶವನ್ನೇ ಆತಂಕಕ್ಕೆ ತಳ್ಳಿದೆ.…
Read More »ಚಿಕ್ಕೋಡಿ: ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳು ಆರಂಭವಾಗಿದ್ದು, ಲಕ್ಷಾಂತರ ವಿದ್ಯಾರ್ಥಿಗಳು ಭವಿಷ್ಯದ ಕನಸುಗಳೊಂದಿಗೆ ಪರೀಕ್ಷಾ ಕೇಂದ್ರಗಳತ್ತ ಹೆಜ್ಜೆ ಹಾಕಿದ್ದಾರೆ. ಆದ್ರೆ, ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ…
Read More »ಕೊಪ್ಪಳ: ಜಿಲ್ಲೆಯಲ್ಲಿ ತಲೆ ಎತ್ತಿದ್ದ ಅಕ್ರಮ ರೆಸಾರ್ಟ್ಗಳ ದಂಧೆಯ ಬಗ್ಗೆ ಎಚ್ಚೆತ್ತುಕೊಂಡ ಜಿಲ್ಲಾಡಳಿತವು ಅನಧಿಕೃತ ಕಟ್ಟಡಗಳ ವಿರುದ್ಧ ರಣಕಹಳೆ ಮೊಳಗಿಸಿದೆ. ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ನಡೆದ ಈ ಬೃಹತ್…
Read More »ರಾಯಚೂರು: ಜಿಲ್ಲೆಯಾದ್ಯಂತ ಈಗ ಎಲ್ಲರ ಕಣ್ಣು ಆಕಾಶದತ್ತ ನೆಟ್ಟಿದ್ದು, ಕೇಂದ್ರ ಭೂ ಭೌತಶಾಸ್ತ್ರ ಇಲಾಖೆಯ ವತಿಯಿಂದ ನಡೆಯುತ್ತಿರುವ ಹೈಟೆಕ್ ಹೆಲಿಬೋನ್ ಸಮೀಕ್ಷೆಯು ಸಾರ್ವಜನಿಕರಲ್ಲಿ ಭಾರೀ ಕುತೂಹಲ ಮೂಡಿಸಿದೆ.…
Read More »ಒಡಿಶಾ: ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ಯುವತಿಯೊಬ್ಬಳನ್ನು ನಂಬಿಸಿ ಅತ್ಯಾಚಾರಗೈದು, ಬಳಿಕ ಮತ್ತೊಬ್ಬ ಆರೋಪಿ ಆಕೆಯನ್ನು ಸಾಯುವಂತೆ ಹಿಂಸಿಸಿ ಕಟ್ಟಡದಿಂದ ಎಸೆದು ಕೊಲೆ ಮಾಡಿರುವ, ಭೀಕರ ಘಟನೆ…
Read More »ಹೊಸೂರು: ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿ ಸಾರ್ವಜನಿಕರ ಜೀವದ ಜೊತೆ ಚೆಲ್ಲಾಟವಾಡಿದ ಕಾಲೇಜು ವಿದ್ಯಾರ್ಥಿಗಳು, ಪ್ರಶ್ನಿಸಲು ಬಂದ ಅಧಿಕಾರಿಯೊಬ್ಬರ ಮೇಲೆ ಉದ್ದೇಶಪೂರ್ವಕವಾಗಿ ಕಾರು ಹತ್ತಿಸಿ ಕೊಲೆ ಮಾಡಿರುವ…
Read More »ಧರ್ಮಸ್ಥಳ: ಮಾರ್ಚ್ 3, 2026 ರಂದು ಸಂಭವಿಸಲಿರುವ ಅಪರೂಪದ ರಕ್ತ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ದರ್ಶನ ಸಮಯದಲ್ಲಿ…
Read More »2026ರ ಮಾರ್ಚ್ 3 ರಂದು ಸಂಭವಿಸಲಿರುವ ಚಂದ್ರಗ್ರಹಣ ಕೇವಲ ಬಣ್ಣಗಳ ಹಬ್ಬದಂದು ಬರುವ ಗ್ರಹಣ ಮಾತ್ರವಲ್ಲದೆ, ವಿಜ್ಞಾನ ಮತ್ತು ಜ್ಯೋತಿಷ್ಯ ಶಾಸ್ತ್ರದ ದೃಷ್ಟಿಯಿಂದಲೂ ಅತ್ಯಂತ ವಿಶೇಷವಾಗಿದೆ. ಈ…
Read More »ರಾಯಚೂರು: ನಗರದ ಬಸವೇಶ್ವರ ವೃತ್ತದಲ್ಲಿ ಮುಂಜಾನೆ ಸುಮಾರು 3 ಗಂಟೆಯ ವೇಳೆಗೆ ಟ್ರಕ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಗಂಜ್ ವೃತ್ತದ ಕಡೆಯಿಂದ ವೇಗವಾಗಿ…
Read More »ಗದಗ: ಲಕ್ಕುಂಡಿ ಗ್ರಾಮದ ನಿವಾಸಿ ಪ್ರಜ್ವಲ್ ರಿತ್ತಿ ಅವರು ತೋರಿದ ಅಪಾರ ಪ್ರಾಮಾಣಿಕತೆಗೆ ಈಗ ದೊಡ್ಡ ಮಟ್ಟದ ಪ್ರತಿಫಲ ದೊರೆತಿದೆ. ಪ್ರಜ್ವಲ್ ಅವರು ತಮ್ಮ ಹಳೆಯ ಮನೆ…
Read More »ಫೆಬ್ರವರಿ 28 ಕೇವಲ ಕ್ಯಾಲೆಂಡರ್ನ ಒಂದು ದಿನವಲ್ಲ ಇದು ಜ್ಞಾನ, ವಿಜ್ಞಾನ ಮತ್ತು ಮಾನವೀಯತೆಯ ದೃಷ್ಟಿಯಿಂದ ಅತ್ಯಂತ ಮಹತ್ವದ ದಿನವಾಗಿದೆ. ಪ್ರತಿ ವರ್ಷ ಫೆಬ್ರವರಿ ತಿಂಗಳ ಕೊನೆಯ…
Read More »ಬೆಂಗಳೂರು: ಐತಿಹಾಸಿಕ ಕರಗ ಉತ್ಸವ ಮತ್ತು ಗ್ರೇಟರ್ ಬೆಂಗಳೂರು ಅಡ್ಮಿನಿಸ್ಟ್ರೇಷನ್ ಚುನಾವಣೆ ಕುರಿತು ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಮಾಹಿತಿ ನೀಡಿದ್ದಾರೆ. ಏಪ್ರಿಲ್ 6ರಂದು ಜಿಬಿಎ ಚುನಾವಣೆಗೆ ಸಂಬಂಧಿಸಿದಂತೆ…
Read More »ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದ ನಡುವಿನ ಗಡಿ ಸಂಘರ್ಷ ತಾರಕಕ್ಕೇರಿದ್ದು, ಪಾಕಿಸ್ತಾನ ನಡೆಸಿದ ಏರ್ಸ್ಟ್ರೈಕ್ಗೆ ಪ್ರತಿಯಾಗಿ ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತವೂ ವೈಮಾನಿಕ ದಾಳಿ ನಡೆಸಿ ತಿರುಗೇಟು ನೀಡಿದೆ. ಇಸ್ಲಾಮಾಬಾದ್ನ…
Read More »ಉಡುಪಿ: ವಿವಿಧ ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ಪ್ರದೇಶಗಳ ಮೇಲೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ದಿಢೀರ್ ದಾಳಿ ನಡೆಸಿ, ಭ್ರಷ್ಟ ಮತ್ತು ಬೇಜವಾಬ್ದಾರಿ ಅಧಿಕಾರಿಗಳ ಬೆವರಿಳಿಸಿದ್ದಾರೆ.…
Read More »ಗದಗ: ಮುಂಡರಗಿ ತಾಲೂಕಿನ ಶಿಂಗಟಾಲೂರ ಗ್ರಾಮದಲ್ಲಿ ಅಸ್ಪೃಶ್ಯತೆಯ ಕಪಿಮುಷ್ಟಿಯಿಂದ ದಲಿತರನ್ನು ಮುಕ್ತಗೊಳಿಸಲು ಸರ್ಕಾರವೇ ಮಹತ್ವದ ಹೆಜ್ಜೆಯನ್ನಿಟ್ಟಿದೆ. ದಲಿತರಿಗೆ ಕ್ಷೌರ ಮಾಡಲು ಸವರ್ಣೀಯರು ನಿರಾಕರಿಸುತ್ತಿದ್ದ ಹಿನ್ನೆಲೆಯಲ್ಲಿ, ಈಗ ಸರ್ಕಾರವೇ…
Read More »ಬೆಂಗಳೂರು: ತಮ್ಮ ಬೆಂಬಲಿಗ ಶಾಸಕರು ನಡೆಸಿದ ಡಿನ್ನರ್ ಮೀಟಿಂಗ್ ವಿಚಾರವನ್ನು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ. ಈ ಭೇಟಿಯನ್ನು ಯಾವುದೇ ರೀತಿಯ ‘ಶಕ್ತಿ ಪ್ರದರ್ಶನ’ ಎಂದು…
Read More »ಕೋಲ್ಕತ್ತಾ: ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು ಮಧ್ಯಾಹ್ನ ಪ್ರಬಲ ಭೂಕಂಪದ ಅನುಭವವಾಗಿದೆ. ಮಧ್ಯಾಹ್ನ ಸುಮಾರು 1:22 ಗಂಟೆಗೆ ಭೂಮಿ ಕಂಪಿಸಿದ್ದು,…
Read More »ಮಂಡ್ಯ: 2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಾದರೆ ಹೈಕಮಾಂಡ್ ತಕ್ಷಣ ಮಧ್ಯಪ್ರವೇಶಿಸಿ ಮುಖ್ಯಮಂತ್ರಿ ಸ್ಥಾನದ ಗೊಂದಲವನ್ನು ಬಗೆಹರಿಸಬೇಕು , ಪಕ್ಷದ ಒಳಗಿನ ಈ ಅನಿಶ್ಚಿತತೆಯು ಪಕ್ಷದ ವರ್ಚಸ್ಸಿಗೆ ಹಾನಿ…
Read More »ಕ್ರಿಕೆಟ್ ಪ್ರೇಮಿಗಳಿಗೆ ಈಗ ಹಬ್ಬದ ಕಾಲ! ಒಂದು ಕಡೆ ಪುರುಷರ ಟಿ20 ವಿಶ್ವಕಪ್ ಸೂಪರ್-8 ಹಂತದ ರೋಚಕತೆ ಮನೆ ಮಾಡಿದ್ದರೆ, ಮತ್ತೊಂದೆಡೆ 2026ರ ಐಸಿಸಿ ಮಹಿಳಾ ಟಿ20…
Read More »ಬೆಂಗಳೂರು: ಬಿಜೆಪಿಯ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರು ಅವರ ವಿರುದ್ಧ…
Read More »ಬೆಂಗಳೂರು: ನಗರದಲ್ಲಿ ವೀಲ್ಹಿಂಗ್ ಪುಂಡರ ಅಟ್ಟಹಾಸ ಮಿತಿಮೀರಿದೆ. ಇದುವರೆಗೆ ಕೇವಲ ನಗರದ ಹೊರವಲಯದ ನಿರ್ಜನ ಪ್ರದೇಶಗಳಿಗೆ ಸೀಮಿತವಾಗಿದ್ದ ಈ ಅಪಾಯಕಾರಿ ಸ್ಟಂಟ್ಗಳು, ಈಗ ರಾಜಾರೋಷವಾಗಿ ನಗರದ ಹೃದಯಭಾಗದ…
Read More »ಕರ್ನಾಟಕದ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದ ಬೆನ್ನಲ್ಲೇ, ಇದೀಗ ಪಶ್ಚಿಮ ಬಂಗಾಳದ ನ್ಯಾಯಾಲಯಗಳಿಗೂ ಏಕಕಾಲಕ್ಕೆ ಬಾಂಬ್ ಬೆದರಿಕೆ ಇಮೇಲ್ ಬಂದಿರುವುದು ದೇಶಾದ್ಯಂತ ಭೀತಿ ಸೃಷ್ಟಿಸಿದೆ. ಪಶ್ಚಿಮ ಬಂಗಾಳದಾದ್ಯಂತ…
Read More »ಭಾರತದಲ್ಲಿ ಮಹಿಳೆಯರ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ಮಾರಣಾಂತಿಕ ಗರ್ಭಕಂಠದ ಕ್ಯಾನ್ಸರ್ ಮುಕ್ತ ಭಾರತವನ್ನಾಗಿಸಲು ಬೃಹತ್ ಹೆಚ್ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ…
Read More »ಕೇರಳ: ದಕ್ಷಿಣ ಭಾರತದ “ದೇವರ ಸ್ವಂತ ನಾಡು” ಎಂದು ಕರೆಯಲ್ಪಡುವ ರಾಜ್ಯದ ಹೆಸರು ಅಧಿಕೃತವಾಗಿ ಬದಲಾಗುವ ಐತಿಹಾಸಿಕ ಘಳಿಗೆ ಬಂದಿದೆ. ಇನ್ಮುಂದೆ ‘ಕೇರಳ’ ರಾಜ್ಯವನ್ನು ‘ಕೇರಳಂ’ ಎಂದು…
Read More »ಬೀದರ್: ಮಹಾನಗರ ಪಾಲಿಕೆಯ ಇತಿಹಾಸದಲ್ಲೇ ಅತ್ಯಂತ ಮಹತ್ವದ್ದಾಗಬೇಕಿದ್ದ ಮೊದಲ ಸಾಮಾನ್ಯ ಸಭೆಯು ಅಭಿವೃದ್ಧಿಯ ಚರ್ಚೆಗಿಂತ ಹೆಚ್ಚಾಗಿ ಹೈಡ್ರಾಮಾ ಮತ್ತು ಗದ್ದಲಕ್ಕೆ ಸಾಕ್ಷಿಯಾಗಿದೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ…
Read More »ರಾಜ್ಯ ರಾಜಕಾರಣದ ದಿಕ್ಸೂಚಿ ಎಂದೇ ನಂಬಲಾದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಯುಗಾದಿ ಬಳಿಕದ ದಿನಗಳ ಬಗ್ಗೆ ಸ್ಫೋಟಕ ಭವಿಷ್ಯ ನುಡಿದಿದ್ದು, ಆಡಳಿತ ಪಕ್ಷದ…
Read More »ನಿಮ್ಮ ಮನೆಯ ಮುದ್ದಿನ ನಾಯಿ ನಿಮ್ಮನ್ನು ಪ್ರೀತಿಯಿಂದ ನೆಕ್ಕುತ್ತಿದೆಯೇ? ಹಾಗಿದ್ದರೆ ಈ ಸ್ಟೋರಿ ಓದಲೇಬೇಕು. ನಾಯಿಯ ಮೇಲಿನ ಅತಿಯಾದ ಪ್ರೀತಿ ನಿಮ್ಮ ಪ್ರಾಣಕ್ಕೇ ಕುತ್ತು ತರಬಹುದು ಎಂಬ…
Read More »ಬಿಹಾರ: ನಿರುದ್ಯೋಗಿ ಯುವಕರನ್ನು ಗುರಿಯಾಗಿಸಿಕೊಂಡು ನಡೆಯುತ್ತಿದ್ದ ಅತ್ಯಂತ ವಿಲಕ್ಷಣ ಹಾಗೂ ಅಷ್ಟೇ ಭಯಾನಕವಾದ ಸೈಬರ್ ವಂಚನೆಯ ಜಾಲವೊಂದು ಇದೀಗ ಬಯಲಾಗಿದೆ. “ಮಹಿಳೆಯರನ್ನು ಗರ್ಭಿಣಿ ಮಾಡಿ, ಲಕ್ಷಾಂತರ ರೂಪಾಯಿ…
Read More »ಕೇರಳ: ದಕ್ಷಿಣ ಭಾರತದ ಸುಂದರ ರಾಜ್ಯ ‘ಕೇರಳ’ದ ಅಧಿಕೃತ ಹೆಸರು ಬದಲಾವಣೆಗೆ ಈಗ ಕ್ಷಣಗಣನೆ ಶುರುವಾಗಿದೆ. ಇನ್ಮುಂದೆ ಈ ರಾಜ್ಯವನ್ನು ಅಧಿಕೃತವಾಗಿ ‘ಕೇರಳಂ’ ಎಂದೇ ಕರೆಯಲು ಕೇರಳ…
Read More »ರಾಜಸ್ಥಾನ: ಹೈ-ಟೆಕ್ ಡೆಲಿವರಿ ಕಂಪನಿಯೊಂದು ‘ರಾಯಲ್’ ಟಚ್ ಪಡೆದುಕೊಂಡಿದೆ. ಪೆಟ್ರೋಲ್ ಬೆಲೆ ಏರಿಕೆ ಮತ್ತು ಟ್ರಾಫಿಕ್ ಕಿರಿಕಿರಿಯಿಂದ ತಪ್ಪಿಸಿಕೊಳ್ಳಲು ಬ್ಲಿಂಕಿಟ್ ಡೆಲಿವರಿ ಬಾಯ ಮಾಡಿರುವ ಸಾಹಸ ಈಗ…
Read More »ದೆಹಲಿ: ಉತ್ತಮ್ ನಗರ ಪೂರ್ವ ಮೆಟ್ರೋ ನಿಲ್ದಾಣವು ಸತತ ಆತ್ಮಹತ್ಯೆ ಪ್ರಕರಣಗಳಿಂದ ಬೆಚ್ಚಿಬಿದ್ದಿದೆ. ಕೇವಲ ಐದು ದಿನಗಳ ಅಂತರದಲ್ಲಿ ಇಲ್ಲಿ ಇಬ್ಬರು ಮೆಟ್ರೋ ರೈಲಿಗೆ ಹಾರಿ ಪ್ರಾಣ…
Read More »ಸ್ಯಾಂಡಲ್ವುಡ್ ಮತ್ತು ಟಾಲಿವುಡ್ನ ಕಣ್ಮಣಿ ರಶ್ಮಿಕಾ ಮಂದಣ್ಣ ಹಾಗೂ ವಿಜಯ್ ದೇವರಕೊಂಡ ಅವರ ಮದುವೆ ಸುದ್ದಿ ಈಗ ಇಡೀ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಹಲವು ವರ್ಷಗಳಿಂದ ‘ಜಸ್ಟ್…
Read More »ಮಹಾಭಾರತದ ಸೇಡಿನ ಕಥೆಯ ಸ್ಫೂರ್ತಿಯೊಂದಿಗೆ ಸಿದ್ಧವಾಗಿರುವ “ಶಿಖಂಡಿ” ಚಿತ್ರದ ಮೋಷನ್ ಪೋಸ್ಟರ್ ಇತ್ತೀಚೆಗೆ ಅದ್ಧೂರಿಯಾಗಿ ಬಿಡುಗಡೆಯಾಗಿದ್ದು, ಗಾಂಧಿನಗರದಲ್ಲಿ ಕುತೂಹಲ ಮೂಡಿಸಿದೆ. ‘ಮಾರಕಾಸ್ತ್ರ’ ಚಿತ್ರದ ಮೂಲಕ ಗಮನ ಸೆಳೆದಿದ್ದ…
Read More »ಉತ್ತರ ಕನ್ನಡ: ಸಿರ್ಸಿ ಸುತ್ತಮುತ್ತಲ ಕಾಡು ಪ್ರದೇಶಗಳಲ್ಲಿ ವಾಸಿಸುವ ಸಿದ್ದಿ ಜನಾಂಗದ ವಿಶಿಷ್ಟ ಸಂಸ್ಕೃತಿ ಮತ್ತು ಆಚರಣೆಗಳನ್ನು ಬೆಳ್ಳಿಪರದೆಯ ಮೇಲೆ ಅನಾವರಣಗೊಳಿಸಲು ‘ದೇವಸಸ್ಯ’ ಚಿತ್ರ ಸಜ್ಜಾಗಿದೆ. ಸಿರ್ಸಿ…
Read More »ತುಮಕೂರು: ತುಮಕೂರಿನಲ್ಲಿ ಹೊರರಾಜ್ಯದ ದರೋಡೆಕೋರರ ಗ್ಯಾಂಗ್ ಸಿನಿಮೀಯ ರೀತಿಯಲ್ಲಿ ಜ್ಯುವೆಲರಿ ಶಾಪ್ ದರೋಡೆ ಮಾಡಿ ಭೀತಿ ಸೃಷ್ಟಿಸಿದೆ. ಶಿರಾ ತಾಲೂಕಿನ ಕಳ್ಳಂಬೆಳ್ಳದ ಬೆಂಚೆಗೇಟ್ ಬಳಿ ಇರುವ ‘ಜಗತಾಂಭ’…
Read More »ರಾಜ್ಯದಲ್ಲಿ ಬಿರು ಬೇಸಿಗೆಯ ತಾಪಮಾನ ಏರುತ್ತಿರುವ ಬೆನ್ನಲ್ಲೇ ಹವಾಮಾನ ಇಲಾಖೆಯು ಅಚ್ಚರಿಯ ಮುನ್ಸೂಚನೆಯೊಂದನ್ನು ನೀಡಿದೆ. ಮುಂದಿನ ಮೂರು ಗಂಟೆಗಳಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ…
Read More »ಕರ್ನಾಟಕ ಕಾಂಗ್ರೆಸ್ನಲ್ಲಿ ಸಚಿವ ಸಂಪುಟ ಪುನರ್ರಚನೆಯ ಚರ್ಚೆ ಈಗ ಹೊಸ ತಿರುವು ಪಡೆದುಕೊಂಡಿದೆ. ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿರುವ 30ಕ್ಕೂ ಹೆಚ್ಚು ಯುವ ಶಾಸಕರು ಒಗ್ಗೂಡಿ, ಸಂಪುಟದಲ್ಲಿ…
Read More »ತುಮಕೂರು ಜಿಲ್ಲೆಯ ಮಧುಗಿರಿ ಬೆಟ್ಟದ ಪ್ರವಾಸೋದ್ಯಮಕ್ಕೆ ಹೊಸ ಕಳೆ ನೀಡಲು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಮಹತ್ವದ ಹೆಜ್ಜೆ ಇರಿಸಿದ್ದಾರೆ. ಏಷ್ಯಾದಲ್ಲೇ ಎರಡನೇ ಅತಿದೊಡ್ಡ ಏಕಶಿಲಾ…
Read More »ಬೆಂಗಳೂರು: ಶೇಷಾದ್ರಿಪುರಂನಲ್ಲಿರುವ ಕೆನರಾ ಬ್ಯಾಂಕ್ ಶಾಖೆಯೊಂದರಲ್ಲಿ ಸುಮಾರು 3 ಗಂಟೆಯ ವೇಳೆಗೆ ಬ್ಯಾಂಕಿನ ಹಿಂಭಾಗದ ಕಿಟಕಿಯ ಗ್ರಿಲ್ ಕಟ್ ಮಾಡಿ ಒಳನುಗ್ಗಿದ ಖದೀಮರು, ಬ್ಯಾಂಕಿನ ಒಳಗಡೆ ಹುಡುಕಾಟ…
Read More »ಇರಾನ್ನಲ್ಲಿರುವ ಭಾರತೀಯ ನಾಗರಿಕರಿಗೆ ಭಾರತೀಯ ರಾಯಭಾರ ಕಚೇರಿ ಅತ್ಯಂತ ತುರ್ತು ಎಚ್ಚರಿಕೆಯನ್ನು ನೀಡಿದೆ. ಅಲ್ಲಿ ನೆಲೆಸಿರುವ ಭಾರತೀಯರು ಲಭ್ಯವಿರುವ ವಾಣಿಜ್ಯ ವಿಮಾನಗಳು ಅಥವಾ ಇತರ ಸಾರಿಗೆ ವ್ಯವಸ್ಥೆಗಳನ್ನು…
Read More »ರಾಜಕೀಯ ಬೆಳವಣಿಗೆಗಳಲ್ಲಿ ಕಾಂಗ್ರೆಸ್ ಹಿರಿಯ ನಾಯಕ ಮಣಿಶಂಕರ್ ಅಯ್ಯರ್ ಅವರ ಹೇಳಿಕೆಗಳು ಪಕ್ಷದ ಹೈಕಮಾಂಡ್ಗೆ ಭಾರಿ ಮುಜುಗರ ತಂದಿವೆ. ರಾಹುಲ್ ಗಾಂಧಿ ಅವರು ಇಂಡಿಯಾ ಬ್ಲಾಕ್ ನಾಯಕತ್ವದ…
Read More »ದೆಹಲಿಯಲ್ಲಿ ಲಷ್ಕರ್-ಎ-ತೈಬಾ ಉಗ್ರ ಸಂಘಟನೆಯ ಶಂಕಿತರ ಬಂಧನದ ಬೆನ್ನಲ್ಲೇ ಕರ್ನಾಟಕದಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ. ರಾಜ್ಯದ ಆಂತರಿಕ ಭದ್ರತಾ…
Read More »ಜನವರಿ ತಿಂಗಳಿನಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಗಳುದಾಖಲೆ ಬರೆದಿದ್ದರ ಹಿಂದಿನ ಅಸಲಿ ಕಾರಣವನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಿಚ್ಚಿಟ್ಟಿದ್ದಾರೆ. ಆರ್ಬಿಐನ 621ನೇ ಕೇಂದ್ರೀಯ ಮಂಡಳಿ…
Read More »ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಅವರಿಗೆ ಕಾನೂನು ಹೋರಾಟದಲ್ಲಿ ಸಣ್ಣದೊಂದು ಯಶಸ್ಸು ಸಿಕ್ಕಿದೆ. ಗನ್ ಲೈಸೆನ್ಸ್ ಅಮಾನತುಗೊಳಿಸಿದ್ದ ಪೊಲೀಸರ ಕ್ರಮಕ್ಕೆ ಹೈಕೋರ್ಟ್ ಮಾರ್ಚ್…
Read More »ಉತ್ತರ ಕನ್ನಡ: ಕರ್ನಾಟಕ ರಾಜಕೀಯದಲ್ಲಿ ಸದ್ಯ ಬಿಸಿಬಿಸಿ ಚರ್ಚೆಯಾಗುತ್ತಿರುವ ‘ದಲಿತ ಮುಖ್ಯಮಂತ್ರಿ’ ವಿಚಾರವಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಪ್ರತಿಕ್ರಿಯೆ ನೀಡಿ ಸಿಎಂ ಬದಲಾವಣೆ ಮತ್ತು…
Read More »ಬೆಂಗಳೂರು: ಹನಿಟ್ರ್ಯಾಪ್ ಮತ್ತು ಗ್ಯಾಂಗ್ರೇಪ್ ಆರೋಪ-ಪ್ರತ್ಯಾರೋಪಗಳ ನಿಗೂಢ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಭಾರಿ ಸಂಚಲನ ಮೂಡಿಸಿದೆ. ಮಲ್ಲೇಶ್ವರಂ ಠಾಣೆಯಲ್ಲಿ ತನ್ನ ವಿರುದ್ಧ ಹನಿಟ್ರ್ಯಾಪ್ ದೂರು ದಾಖಲಾದ ಬೆನ್ನಲ್ಲೇ,…
Read More »ತಾಯಿಯ ಪ್ರೀತಿ ಮತ್ತು ತ್ಯಾಗಕ್ಕೆ ಯಾವುದೇ ಗಡಿಗಳಿಲ್ಲ ಎಂಬುದಕ್ಕೆ ಈ ವಿಡಿಯೋ ಒಂದು ಜ್ವಲಂತ ಸಾಕ್ಷಿಯಾಗಿದೆ. ಹಳ್ಳಿಗಾಡಿನ ಬದುಕು ಎಷ್ಟು ಕಠಿಣವಾಗಿದ್ದರೂ, ತನ್ನ ಕರ್ತವ್ಯ ಮತ್ತು ಮಗುವಿನ…
Read More »ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ದರ ಏರಿಕೆಯ ಬಿಸಿ ತಟ್ಟುವ ಸಾಧ್ಯತೆಗಳು ದಟ್ಟವಾಗಿವೆ. ಕಳೆದ ಬಾರಿ ಶೇ. 5ರಷ್ಟು ದರ ಏರಿಕೆಗೆ ತಾತ್ಕಾಲಿಕ ತಡೆ ನೀಡಿದ್ದ ಸರ್ಕಾರ, ಈಗ…
Read More »ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಚಿತ್ರದ ‘ಟಿಕೆಟ್’ ಲುಕ್ ಕುರಿತಾದ ಎಲ್ಲಾ ವದಂತಿಗಳಿಗೆ ಈಗ ತೆರೆ ಬಿದ್ದಿದೆ. ಈ ಯಂಗ್ ಲುಕ್ ಕೇವಲ AI…
Read More »ಬೆಂಗಳೂರು:ತಾವು ಸೇವಿಸುತ್ತಿರುವ ಆಹಾರದ ಬಗ್ಗೆ ಬೆಚ್ಚಿಬೀಳುವಂತಹ ಮಾಹಿತಿಯೊಂದು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಸಮಿತಿಯ ವರದಿಯಿಂದ ಬಹಿರಂಗವಾಗಿದೆ. ‘ಸಾವಯವ’ ಎಂಬ ಹಣೆಪಟ್ಟಿಯಡಿ ಮಾರಾಟವಾಗುತ್ತಿರುವ ತರಕಾರಿಗಳು ಸೇರಿದಂತೆ, ಮಾರುಕಟ್ಟೆಗೆ ಬರುತ್ತಿರುವ…
Read More »ಮಧ್ಯಪ್ರದೇಶ: ಭೋಪಾಲ್ನಲ್ಲಿ ನಡೆದಿರುವ ಈ ಘಟನೆಯು ಸಮಾಜದ ಕ್ರೌರ್ಯದ ಪರಾಕಾಷ್ಠೆಯನ್ನು ಮತ್ತು ಯುವ ಪೀಳಿಗೆಯ ಹಾದಿ ತಪ್ಪಿದ ಮನಸ್ಥಿತಿಯನ್ನು ತೋರಿಸುತ್ತಿದೆ. ಕೇವಲ ಒಂದು ಕಪಾಳಮೋಕ್ಷಕ್ಕೆ ಪ್ರತಿಯಾಗಿ 30…
Read More »ಚಿನ್ನ ಮತ್ತು ಬೆಳ್ಳಿ ಬೆಲೆಗಳು ಏರಿಕೆ ಕಾಣುವ ಮೂಲಕ ಆಭರಣ ಪ್ರಿಯರಿಗೆ ಮತ್ತು ಹೂಡಿಕೆದಾರರಿಗೆ ಬಿಸಿ ಮುಟ್ಟಿಸಿವೆ. ವಾರಾಂತ್ಯದ ಏರಿಕೆಯ ಬೆನ್ನಲ್ಲೇ ಸೋಮವಾರವೂ ಚಿನ್ನದ ಬೆಲೆ 190…
Read More »ನೇಪಾಳ: ಧಾಡಿಂಗ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಬಸ್ ಅಪಘಾತದಲ್ಲಿ 18 ಮಂದಿ ಸಾವನ್ನಪ್ಪಿದ್ದಾರೆ. ಪೋಖರಾದಿಂದ ಕಠ್ಮಂಡುವಿಗೆ ತೆರಳುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಸುಮಾರು 300 ಮೀಟರ್ ಆಳದ…
Read More »ಬಾಲ್ಕನ್ಸ್ನ ನಾಸ್ಟ್ರಾಡಾಮಸ್ ಎಂದೇ ಕರೆಯಲ್ಪಡುವ ಬಾಬಾ ವಂಗಾ ಭವಿಷ್ಯವಾಣಿಈಗ ಜಾಗತಿಕ ಮಟ್ಟದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ವಿಶೇಷವಾಗಿ ಕೃತಕ ಬುದ್ಧಿಮತ್ತೆ (AI) ಮತ್ತು ಏಲಿಯನ್ಗಳ ಕುರಿತಾದ ಮುನ್ಸೂಚನೆಗಳು…
Read More »ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಜೈ ಹನುಮಾನ್’ ಚಿತ್ರಕ್ಕೆ ಹನುಮಂತನ ಜನ್ಮಸ್ಥಳವಾದ ಅಂಜನಾದ್ರಿ ಬೆಟ್ಟದಲ್ಲಿ ಚಾಲನೆ ದೊರೆತಿರುವುದು ಅಭಿಮಾನಿಗಳಲ್ಲಿ ಹೊಸ ಸಂಚಲನ ಮೂಡಿಸಿದೆ. ‘ಕಾಂತಾರ’ ಖ್ಯಾತಿಯ…
Read More »ಹಾಸನ: ನಗರದ ಕೈಗಾರಿಕಾ ಪ್ರದೇಶದಲ್ಲಿ ಜಾಲಿ ರೈಡ್ಗೆಂದು ಹೊರಟಿದ್ದ ಇಬ್ಬರು ಯುವತಿಯರ ಬದುಕು ದುರಂತ ಅಂತ್ಯ ಕಂಡಿದೆ. ಹಂಪ್ಸ್ ಗಮನಿಸದೆ ಬುಲೆಟ್ ಬೈಕ್ನಿಂದ ಬಿದ್ದ ಪರಿಣಾಮ ಎಂಸಿಎ…
Read More »ಕೊಡಗು: ಹೆತ್ತವರನ್ನು ದೇವರೆಂದು ಪೂಜಿಸುವ ಸಂಸ್ಕೃತಿಯಲ್ಲಿ, ಆಸ್ತಿ ಮಾಡಿ ಮಕ್ಕಳನ್ನು ನೆಲೆಗೊಳಿಸಿದ ತಂದೆ-ತಾಯಿಯೇ ತುತ್ತು ಅನ್ನಕ್ಕಾಗಿ ಪರದಾಡಿ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೊಡಗು…
Read More »ಬಂಗಾಳ ರಾಜಕೀಯದ ಚಾಣಕ್ಯ ಎಂದೇ ಖ್ಯಾತರಾಗಿದ್ದ ಮಾಜಿ ಕೇಂದ್ರ ರೈಲ್ವೆ ಸಚಿವ ಮುಕುಲ್ ರಾಯ್ ತಮ್ಮ 71ನೇ ವಯಸ್ಸಿನಲ್ಲಿ ಕೋಲ್ಕತ್ತಾದ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ…
Read More »ಚಿಕ್ಕಮಗಳೂರು: ಕಾಡಾನೆ ಹಾವಳಿ ಮಿತಿಮೀರಿದ್ದು, ಕೇವಲ ಏಳು ದಿನಗಳ ಅಂತರದಲ್ಲಿ ಒಂದೇ ಭಾಗದಲ್ಲಿ ಇಬ್ಬರು ಬಲಿಯಾಗಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ವಾರದ ಹಿಂದಷ್ಟೇ ಹಾವೇರಿ ಮೂಲದ…
Read More »ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಮಾದಾವರ ಮೆಟ್ರೋ ನಿಲ್ದಾಣದ ಬಳಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಪ್ರಯಾಣಿಕರು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ. ಮೂಡಿಗೆರೆ-ಹಾಸನ ಮಾರ್ಗವಾಗಿ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ…
Read More »ಕಾರವಾರ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ತಮ್ಮ ದೆಹಲಿ ಪ್ರವಾಸದ ಬಗ್ಗೆ ಹೇಳಿಕೆ ನೀಡುತ್ತಿರುವ ಬೆಂಬಲಿಗ ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ತೀವ್ರ…
Read More »ಬೆಂಗಳೂರು: ನೆಲಮಂಗಲ ರಸ್ತೆಯ ಮಾಕಳಿ ಬಳಿ ಇರುವ ಪರ್ಫ್ಯೂಮ್ ಗೋದಾಮಿನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಸುಮಾರು 20 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗೆ…
Read More »ಮಡಿಕೇರಿ: ಸಚಿವ ಎಚ್.ಸಿ. ಮಹದೇವಪ್ಪ ರಾಜ್ಯದಲ್ಲಿ ದಲಿತ ಮುಖ್ಯಮಂತ್ರಿ ಆಯ್ಕೆಯಾಗಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ಗೆ ಬಹಿರಂಗವಾಗಿ ಒತ್ತಾಯಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದ್ದಾರೆ. ಸಿದ್ಧರಾಮಯ್ಯ…
Read More »ರಾಜ್ಯದ ವಿವಿಧೆಡೆ ಕಳ್ಳತನದ ಸರಣಿ ಪ್ರಕರಣಗಳು ವರದಿಯಾಗಿದ್ದು, ಕಳ್ಳರ ಕೈಚಳಕ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಬೆಂಗಳೂರಿನ ನಾಗಸಂದ್ರ, ಹಾಸನದ ಚನ್ನರಾಯಪಟ್ಟಣ ಹಾಗೂ ಮೈಸೂರಿನ ಸಿದ್ದಲಿಂಗಪುರದಲ್ಲಿ ಕಳವು ಪ್ರಕರಣಗಳು…
Read More »ದೆಹಲಿ: ಭಾರತ್ ಮಂಟಪಂನಲ್ಲಿ ನಡೆದ ‘ಇಂಡಿಯಾ ಎಐ ಶೃಂಗಸಭೆ’ಯ ವೇಳೆ ಯುವ ಕಾಂಗ್ರೆಸ್ ನಾಯಕರು ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸಿದ ಘಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರವಾಗಿ…
Read More »ಮೈಸೂರು: ವಿಶ್ವವಿಖ್ಯಾತ ಮೈಸೂರು ಅರಮನೆ ಬಳಿ ಕಳೆದ ಡಿಸೆಂಬರ್ನಲ್ಲಿ ಸಂಭವಿಸಿದ್ದ ಭೀಕರ ಹೀಲಿಯಂ ಸಿಲಿಂಡರ್ ಸ್ಫೋಟದ ಬೆನ್ನಲ್ಲೇ ಮೈಸೂರು ನಗರ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದಾರೆ. ಸಾರ್ವಜನಿಕರ…
Read More »ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ, ಕಾಂಗ್ರೆಸ್ ಹಿರಿಯ ನಾಯಕ…
Read More »ಕಲಬುರಗಿ: ಬಾಗಲಕೋಟೆಯ ಘಟನೆಯ ಬೆನ್ನಲ್ಲೇ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಶಿವಾಜಿ ಜಯಂತಿ ಮೆರವಣಿಗೆ ವೇಳೆ ಎರಡು ಕೋಮುಗಳ ನಡುವೆ ಭೀಕರ ಸಂಘರ್ಷ ನಡೆದಿದೆ.…
Read More »ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಕುರಿತು ಬರೆದ ಲೇಖನವು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಸಿಎಂ ಸುದೀರ್ಘ ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ…
Read More »ಕಿರುತೆರೆಯ ಜನಪ್ರಿಯ ನಟಿ ಕಾವ್ಯ ಗೌಡ ಮತ್ತು ಅವರ ಓರಗಿತ್ತಿ ಪ್ರೇಮಾ ನಡುವಿನ ಕೌಟುಂಬಿಕ ಕಲಹ ಈಗ ಹೊಸ ತಿರುವು ಪಡೆದುಕೊಂಡಿದೆ. ಕಳೆದ ಕೆಲವು ದಿನಗಳಿಂದ ಪರಸ್ಪರ…
Read More »ಗದಗ: ಲೋಕಾಯುಕ್ತ ಬಲೆಯಲ್ಲಿ ಸಿಲುಕಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನ ವಿಧಿಸಿ…
Read More »ಬೆಳಗಾವಿ: ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದಲ್ಲಿ ಭೀಕರ ಕೊಲೆಯೊಂದು ನಡೆದಿದ್ದು, 50 ವರ್ಷದ ಕಲ್ಮೇಶ್ ಕೋಟಿ ಎಂಬಾತನನ್ನು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗ್ರಾಮದ ಸಮೀಪವಿರುವ ಮೆಕ್ಕೆಜೋಳದ…
Read More »ಕನ್ನಡ ಸಾಹಿತ್ಯ ಲೋಕದ ದಿವಂಗತ ರವಿಬೆಳಗೆರೆ ಭೀಮಾ ತೀರದ ನೈಜ ಘಟನೆಗಳನ್ನು ಆಧರಿಸಿ ಬರೆದಿದ್ದ ಕಾದಂಬರಿ ಈಗ ಚಿತ್ರರೂಪ ಪಡೆಯುತ್ತಿದೆ. ಸುಮ ಜಿ. ಮತ್ತು ಶ್ರುತಿ ಅನಿಲ್…
Read More »ಹುಬ್ಬಳ್ಳಿ: ದುಬೈ ಮೂಲದ ಉದ್ಯಮಿಯೊಬ್ಬರು ಅಮೆಜಾನ್ನಲ್ಲಿ ನಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಕ್ಯಾಮರಾ ಆರ್ಡರ್ ಮಾಡಿದ್ದುಕ್ಯಾಮೆರಾ ಬದಲಿಗೆ ವಾಷಿಂಗ್ ಪೌಡರ್ ಪ್ಯಾಕೆಟ್ಗಳು ಮನೆ ಸೇರಿವೆ. ಪ್ರಸ್ತುತ ದುಬೈನಲ್ಲಿ…
Read More »ಮಂಡ್ಯ: ಬೊಂತೆಕೊಪ್ಪಲು ಸಮೀಪ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಗಮಂಗಲದ ಜೆಡಿಎಸ್ ಮಾಜಿ ಶಾಸಕ ಸುರೇಶ್ ಗೌಡ ಅವರು ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು…
Read More »ಬೆಂಗಳೂರು: ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಮತ್ತು ಸೋಷಿಯಲ್ ಮೀಡಿಯಾ ಗೀಳಿಗೆ ಕಡಿವಾಣ ಹಾಕಲು ಕರ್ನಾಟಕ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲು ಮುಂದಾಗಿದೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗೆ…
Read More »ಮಂಗಳೂರು: ಉಳ್ಳಾಲದ ಕೊಲ್ಯ ಗ್ರಾಮದಲ್ಲಿ ಲೂಡೋ ಆಟವಾಡುತ್ತಿದ್ದ ಎಂಟು ವರ್ಷದ ಬಾಲಕಿಯೊಬ್ಬಳು ಪ್ಲಾಸ್ಟಿಕ್ ಕಾಯಿನ್ ನುಂಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಸರಗೋಡು ಜಿಲ್ಲೆಯ ಮಧೂರಿನ ರಾಜೇಶ್…
Read More »ರಾಯಚೂರು: ಛತ್ರಪತಿ ಶಿವಾಜಿ ಮಹಾರಾಜ್ ಜಯಂತಿಯ ಅಂಗವಾಗಿ ಇಂದು ಅದ್ಧೂರಿ ಮೆರವಣಿಗೆ ಆಯೋಜಿಸಲಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲಾ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದೆ. ಇತ್ತೀಚೆಗೆ…
Read More »ದೆಹಲಿ : ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನದ ಐಎಸ್ಐ ಹಾಗೂ ಬಾಂಗ್ಲಾದೇಶದ ಉಗ್ರಗಾಮಿ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ ಎಂಟು ಮಂದಿ ಶಂಕಿತರನ್ನು ಪೊಲೀಸರು ಯಶಸ್ವಿ…
Read More »ಚಿಕ್ಕಮಗಳೂರು: ಕಾಫಿ ತೋಟಗಳಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು, ಕೇವಲ ಏಳು ದಿನಗಳ ಅಂತರದಲ್ಲಿ ಎರಡನೇ ಜೀವ ಬಲಿಯಾಗಿರುವುದು ಸ್ಥಳೀಯರಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ನಾಗೇಶ್…
Read More »ಗುತ್ತಿಗೆ ಕಾಮಗಾರಿಯ ಬದಲಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ರಾಜಕೀಯ ವಲಯದಲ್ಲಿ ಭಾರಿ ಸಂಚಲನ…
Read More »ದೆಹಲಿ:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ನೇತೃತ್ವದ ಶಾಸಕರ ತಂಡ ಭೇಟಿ ಮಾಡಿ, ಕರ್ನಾಟಕ ರಾಜಕಾರಣದ ಪ್ರಸಕ್ತ ಗೊಂದಲಗಳ ಕುರಿತು ಗಂಭೀರ ಚರ್ಚೆ…
Read More »ಬೆಂಗಳೂರು : ವರ್ತೂರು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಯೋಗಾನಂದ್ ಅವರು ರೌಡಿಶೀಟರ್ಗಳೊಂದಿಗೆ ಕೈಜೋಡಿಸಿ ಎಲ್ ಎಲ್ ಬಿ ವಿದ್ಯಾರ್ಥಿ ರೇವಂತ್ ಕೊಲೆ ಪ್ರಕರಣವನ್ನು ಹಳ್ಳ ಹಿಡಿಸುತ್ತಿದ್ದಾರೆ ಎಂಬ…
Read More »ಸಿಸಿಬಿ ಪೊಲೀಸರ ವಿಚಾರಣೆಯ ಬಳಿಕ ಮಾತನಾಡಿರುವ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ, ತಮ್ಮನ್ನು ಬಂಧಿಸಲಾಗಿದೆ ಎಂಬ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (MUDA) ಮಾಜಿ…
Read More »ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ಡಿ. ರೂಪಾ ಮೌದ್ಗಿಲ್ ನಡುವಿನ ಕಾನೂನು ಸಮರದಲ್ಲಿ ರೋಹಿಣಿ ಸಿಂಧೂರಿಗೆ ಹಿನ್ನಡೆಯಾಗಿದೆ. ಡಿ. ರೂಪಾ ದಾಖಲಿಸಿದ್ದ ಮಾನನಷ್ಟ…
Read More »ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಸಂಭವಿಸಿದ ಕಲ್ಲು ತೂರಾಟದ ನಂತರ ನಗರದಲ್ಲಿ ಶಾಂತಿ ನೆಲೆಸುವಂತೆ ಮಾಡಲು ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಎರಡನೇ ಹಂತದ ಶಾಂತಿ ಸಭೆಯು ವಿಫಲಗೊಂಡಿದೆ.…
Read More »ಬಾಗಲಕೋಟೆ: ಛತ್ರಪತಿ ಶಿವಾಜಿ ಮಹಾರಾಜರ ಮೆರವಣಿಗೆಯ ಮೇಲೆ ನಡೆದ ಕಲ್ಲು ತೂರಾಟದ ಘಟನೆಯ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತು…
Read More »ಬೆಂಗಳೂರು: ಪ್ರತಿಷ್ಠಿತ ವಿಕ್ಟೋರಿಯಾ ಆಸ್ಪತ್ರೆ ಸೇರಿದಂತೆ ರಾಜ್ಯದ ಒಟ್ಟು 13 ಜಿಲ್ಲಾಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಸೌಲಭ್ಯಗಳು ಸ್ಥಗಿತಗೊಂಡಿದ್ದು, ಬಡ ರೋಗಿಗಳು ಚಿಕಿತ್ಸೆಗಾಗಿ ಪರದಾಡುವಂತಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕಳೆದ ಎರಡು…
Read More »ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಅವರ ಪರ್ಸನಲ್ ಸೆಕ್ರೆಟರಿ ಚಂದ್ರು ಅವರ ಪುತ್ರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಸ್ಥಳಕ್ಕೆ ಸಂಜಯನಗರ ಪೊಲೀಸರು…
Read More »ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರಗೊಂಡಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಾಮಾಜಿಕ ಜಾಲತಾಣದ ಪೋಸ್ಟ್ ಮೂಲಕ ವಿರೋಧಿಗಳ ವಿರುದ್ಧ ಅತ್ಯಂತ ಕಠಿಣವಾಗಿ ಗುಡುಗಿದ್ದಾರೆ. ತಮ್ಮ…
Read More »ಬೆಂಗಳೂರು: ಆನೇಕಲ್ನಲ್ಲಿ ಚಾಕೊಲೇಟ್ ಆಸೆ ತೋರಿಸಿ ಮೂವರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ 64 ವರ್ಷದ ವೃದ್ಧನನ್ನು ಪೊಲೀಸರು ಬಂಧಿಸಿದ್ದಾರೆ. ಬಾಲಕಿಯರ ಪೋಷಕರು…
Read More »2023ರ ಗ್ರೆನೇಡ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮೋಸ್ಟ್ ವಾಂಟೆಡ್ ಶಂಕಿತ ಉಗ್ರ ಅರ್ಷದ್ ಖಾನ್ನನ್ನು ರಾಷ್ಟ್ರೀಯ ತನಿಖಾ ದಳ ಯಶಸ್ವಿಯಾಗಿ ಬಂಧಿಸಿದೆ. ಈತ ವಿದೇಶದಲ್ಲಿ ತಲೆಮರೆಸಿಕೊಂಡಿರುವ…
Read More »ತುಮಕೂರು: ಅಸ್ಪೃಶ್ಯತೆಯ ಕರಾಳ ಮುಖ ಮತ್ತೆ ಅನಾವರಣಗೊಂಡಿದ್ದು, ನವದಂಪತಿಗೆ ದೇವಸ್ಥಾನ ಪ್ರವೇಶ ನಿರಾಕರಿಸಿದ ನಾಚಿಕೆಗೇಡಿನ ಘಟನೆ ಬೆಳಕಿಗೆ ಬಂದಿದೆ. ರಾಜ್ಯದ ಗೃಹ ಸಚಿವರ ತವರು ಜಿಲ್ಲೆಯಲ್ಲೇ ಇಂತಹ…
Read More »ಸಿನಿಮಾ ರಂಗದಲ್ಲಿ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ ಮತ್ತು ರಣ್ವೀರ್ ಸಿಂಗ್ ಅಭಿನಯದ ‘ಧುರಂಧರ್ 2’ ಚಿತ್ರಗಳ ನಡುವೆ ಕುತೂಹಲಕಾರಿ ಪೈಪೋಟಿ ಏರ್ಪಟ್ಟಿದೆ. ಯಶ್ ನಟನೆಯ…
Read More »ಉಡುಪಿ: ಬ್ರಹ್ಮಾವರ ತಾಲೂಕಿನ ಕೋಟತಟ್ಟು ಗ್ರಾಮ ಪಂಚಾಯತ್, ಸಾಮಾಜಿಕ ಹೊಣೆಗಾರಿಕೆ ಮತ್ತು ಅಭಿವೃದ್ಧಿ ಕೆಲಸಗಳಲ್ಲಿ ಇಡೀ ರಾಜ್ಯಕ್ಕೆ ಮಾದರಿಯಾಗಿ ನಿಂತಿದೆ. ಒಂದು ಕಾಲದಲ್ಲಿ ಜನರು ಹೋಗಲು ಹಿಂಜರಿಯುತ್ತಿದ್ದ…
Read More »ಬಿಎಂಟಿಸಿ ಬಸ್ನಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಿದ್ದಕ್ಕೆ ಕಂಡಕ್ಟರ್ ಒಬ್ಬರು ಮಹಿಳೆಯರನ್ನು ಅವಹೇಳನ ಮಾಡಿ, ಕಿರಿಕ್ ಮಾಡಿರುವ ಘಟನೆ ನಡೆದಿದೆ. ಚನ್ನಪಟ್ಟಣದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ನಲ್ಲಿ ಭಾರಿ…
Read More »ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನವನ್ನು ಖಂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಕಾಂಗ್ರೆಸ್ ಸರ್ಕಾರವು ಸೇಡು ತೀರಿಸಿಕೊಳ್ಳುವ ಉದ್ದೇಶದಿಂದ ಈ ಕ್ರಮ ಕೈಗೊಂಡಿದೆ ಎಂದು ಆಕ್ರೋಶ…
Read More »ದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯಿಂದ ಭೀಕರ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ. ಪಾಕಿಸ್ತಾನದ ಇಸ್ಲಾಮಾಬಾದ್ನಲ್ಲಿ ಫೆಬ್ರವರಿ…
Read More »ಬೆಂಗಳೂರು : 2023ರಿಂದ ತಲೆಮರೆಸಿಕೊಂಡಿರುವ ಶಂಕಿತ ಉಗ್ರ ಜುನೈದ್ ಅಹಮ್ಮದ್ ಪತ್ತೆಗಾಗಿ ಎನ್ಐಎ (NIA) ಬಲೆ ಬೀಸಿದೆ. ಈತನ ಬಗ್ಗೆ ನಿಖರ ಮಾಹಿತಿ ನೀಡುವವರಿಗೆ ₹5 ಲಕ್ಷ…
Read More »ಹುಬ್ಬಳ್ಳಿ: ಬೆಂಗಳೂರು, ಶಿವಮೊಗ್ಗ ಮತ್ತು ಬೆಳಗಾವಿ ಜೈಲುಗಳ ಬೆನ್ನಲ್ಲೇ ಈಗ ಹುಬ್ಬಳ್ಳಿ ಸಬ್ ಜೈಲು ಕೂಡ ಸುದ್ದಿಯಲ್ಲಿದೆ. ಜೈಲಿನೊಳಗೆ ವಿಚಾರಣಾಧೀನ ಕೈದಿಗಳು ಮತ್ತು ಕೊಲೆ ಆರೋಪಿಗಳು ಗಾಂಜಾ,…
Read More »ಹಾಸನ: ಎಟಿಎಂಗಳಿಗೆ ಹಣ ತುಂಬಿಸದೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಆರೋಪದ ಮೇಲೆ ಸಿಎಂಎಸ್ ಕಂಪನಿಯ ಇಬ್ಬರು ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೂವನಹಳ್ಳಿ ಗ್ರಾಮದ ನಂದೀಶ್…
Read More »ಅಹಮದಾಬಾದ್: ೨೦೨೬ರ ಟಿ ೨೦ ವಿಶ್ವಕಪ್ ನಲ್ಲಿ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಸೋಲಿಲ್ಲದ ಸರದಾರನಾಗಿ ಸೂಪರ್ ೮ಕ್ಕೆ ಲಗ್ಗೆ ಹಾಕಿದೆ. ಪಾಕಿಸ್ತಾನ ವಿರುದ್ಧದ ಪಂದ್ಯ…
Read More »ತಂತ್ರಜ್ಞಾನದ ಯುಗದಲ್ಲಿ ಕೃತಕ ಬುದ್ಧಿಮತ್ತೆ (AI)ಈಗ ಶಿಕ್ಷಣ ಕ್ಷೇತ್ರದಲ್ಲೂ ಅನಿವಾರ್ಯವಾಗುತ್ತಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಮುಂದಿನ ಶೈಕ್ಷಣಿಕ ವರ್ಷದಿಂದ ಪೂರ್ವ ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ…
Read More »ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್ 1 ರಿಂದ ದೇಶಾದ್ಯಂತ ಇರುವ ಎಲ್ಲಾ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಚಿಂತನೆ ನಡೆಸಿದೆ. ಈ ಮಹತ್ವದ…
Read More »ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಹೇರಿರುವ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದ ಆವರಣದ ಹೊರಗಿನ…
Read More »ಗುಜರಾತ್: ವಲ್ಸಾದ್ ಜಿಲ್ಲೆಯ ಕಪ್ರಡಾ ತಾಲ್ಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವು ಇಡೀ ಪ್ರದೇಶವನ್ನು ಶೋಕಸಾಗರದಲ್ಲಿ ಮುಳುಗಿಸಿದೆ. ಅತಿ ವೇಗವಾಗಿ ಬಂದ ಸರಕು ಸಾಗಣೆ ಲಾರಿ ಮತ್ತು…
Read More »ದೇಶದಾದ್ಯಂತ ಇರುವ ಪ್ರಮುಖ ರೆಸ್ಟೋರೆಂಟ್ಗಳು ಕೃತಕ ಬುದ್ಧಿಮತ್ತೆಯ ಕಣ್ಗಾವಲಿಗೆ ಸಿಲುಕಿದ್ದು, ಬರೋಬ್ಬರಿ 70,000 ಕೋಟಿ ರೂಪಾಯಿಗಳ ಬೃಹತ್ ತೆರಿಗೆ ವಂಚನೆ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆ ಪತ್ತೆ…
Read More »ಶಿವಮೊಗ್ಗ: ಭದ್ರಾವತಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಪೊಲೀಸ್ ಪೇದೆಯೊಬ್ಬನ ಕಿರುಕುಳಕ್ಕೆ ಬೇಸತ್ತು ವಿಧವೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೇವಲ ಒಂದು ವಾರದ ಹಿಂದಷ್ಟೇ ಪತಿಯನ್ನು…
Read More »ದಕ್ಷಿಣ ಕನ್ನಡ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಶ್ರೀಧರ್ ಎಂಬುವವರ ನಿಗೂಢ ಸಾವು ಮತ್ತು ನೂರಾರು ಮಹಿಳಾ ಶವಗಳನ್ನು ಹೂತಿಡಲಾಗಿದೆ ಎಂಬ ಆಘಾತಕಾರಿ ಆರೋಪದ ಕುರಿತು…
Read More »ಬಳ್ಳಾರಿ: ನಕಲಿ ಜಾತಿ ಪ್ರಮಾಣಪತ್ರಗಳ ಹಾವಳಿಯಿಂದಾಗಿ ಸಮುದಾಯದ ನೈಜ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ತಮ್ಮ ಹಕ್ಕುಗಳಿಂದ ವಂಚಿತರಾಗುತ್ತಿದ್ದಾರೆ ಎಂದು ವಾಲ್ಮೀಕಿ ಸಮುದಾಯದ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಶಿಷ್ಟ…
Read More »ಹಾವೇರಿ: ಹಿರೇಕೆರೂರು ತಾಲೂಕಿನ ಚನ್ನಹಳ್ಳಿ ತಾಂಡಾ ಬಳಿ ಸಿನಿಮಾ ಮಾದರಿಯ ಘಟನೆಯೊಂದು ನಡೆದಿದ್ದು, ಪ್ರೇಮಿಗಳ ಮದುವೆ ಮಾಡಿಸಲು ವೇಗವಾಗಿ ತೆರಳುತ್ತಿದ್ದ ಕಾರು ಪಲ್ಟಿಯಾಗಿದೆ. ಬೆಂಗಳೂರಿನಿಂದ ಬಂದಿದ್ದ ಮೂವರು…
Read More »




















































































































































