freedomtvnews

Top News

ದರ್ಶನ್ ಪ್ರಕರಣ: ಈ ಘಟನೆ ಜೀರ್ಣಿಸಿಕೊಳ್ಳೋಕೆ ಆಗುತ್ತಿಲ್ಲ ಎಂದ ವಿನೋದ್ ರಾಜ್

ರೇಣುಕಾಸ್ವಾಮಿ ಕೊಲೆ (Renukawamy Murder Case) ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಪಾಲಾಗಿರುವ ದರ್ಶನ್‌ರನ್ನು ನೋಡಲು ಈಗಾಗಲೇ ಹಲವರು ಭೇಟಿ ನೀಡಿದ್ದರು.‌ ಇದೀಗ ದರ್ಶನ್‌ ಭೇಟಿಗೆ ಅವಕಾಶ ಸಿಗದೆ…

Read More »
Top News

ಅಮೆರಿಕ ಅಧ್ಯಕ್ಷೀಯ ಚುನಾವಣಾ ಕಣದಿಂದ ಬೈಡೆನ್‌ ಹೊರಕ್ಕೆ – ಭಾರತ ಮೂಲದ ಕಮಲಾ ಹ್ಯಾರಿಸ್‌ಗೆ ಮಣೆ

ವಾಷಿಂಗ್ಟನ್: ಜೋ ಬೈಡೆನ್‌ (Joe Biden) ಯುಎಸ್‌ ಅಧ್ಯಕ್ಷೀಯ ಚುನಾವಣೆಯಿಂದ ಹೊರಗುಳಿದಿದ್ದಾರೆ. ಡೆಮಾಕ್ರಟಿಕ್‌ ಪಕ್ಷದ ಹೊಸ ಅಭ್ಯರ್ಥಿಯಾಗಿ ಉಪಾಧ್ಯಕ್ಷೆಯಾಗಿರುವ ಕಮಲಾ ಹ್ಯಾರಿಸ್‌ (Kamala Harris) ಅವರನ್ನು ಅನುಮೋದಿಸಿದ್ದಾರೆ. ಅಧ್ಯಕ್ಷೀಯ…

Read More »
Top News

ಎದೆಯ ಸೀಳು ಕಾಣುವಂತೆ ತುಂಡು ಬಟ್ಟೆ ತೊಟ್ಟ ‘ಹೆಬ್ಬುಲಿ’ ನಟಿ ವಿರುದ್ಧ ನೆಟ್ಟಿಗರು ಗರಂ

ಕನ್ನಡದ ‘ಹೆಬ್ಬುಲಿ’ ನಟಿ ಅಮಲಾ ಪೌಲ್ (Amala Paul) ಇತ್ತೀಚೆಗೆ ಗಂಡು ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮತ್ತೆ ಸಿನಿಮಾ ಕೆಲಸದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಕಾಲೇಜು ಕಾರ್ಯಕ್ರಮವೊಂದರಲ್ಲಿ…

Read More »
Top News

ಜು.22ರಿಂದ ಲೋಕಸಭೆ ಮುಂಗಾರು ಅಧಿವೇಶನ – 6 ಹೊಸ ಮಸೂದೆ ಮಂಡನೆಗೆ ಕೇಂದ್ರ ಸಜ್ಜು

ನವದೆಹಲಿ: ಜುಲೈ 22ರಿಂದ (ಸೋಮವಾರ) ಲೋಕಸಭೆ ಮುಂಗಾರು ಅಧಿವೇಶನ ಆರಂಭವಾಗಲಿದ್ದು, ಆಗಸ್ಟ್ 12ರ ವರೆಗೂ ಅಧಿವೇಶನ ನಡೆಯಲಿದೆ. ಜುಲೈ 23ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ…

Read More »
Top News

ನೀವು ಈ ಹಿಂದೆ ಎಂದು ನೋಡಿರದ ಅಪರೂಪದ ದೃಶ್ಯ; ಪ್ರವಾಹದ ನೀರಿನಲ್ಲಿ ಮುಳುಗಿದ ಬಾವಿ!

ಪ್ರಕೃತಿ‌ಯೇ ಬಿಡಿಸಿದ ಸುಂದರ ಚಿತ್ರ ಎನ್ನುವ ತಲೆ ಬರಹದೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಉಪ್ಪಿನಂಗಡಿಯ ಬಳಿ ದೃಶ್ಯ ಕಂಡು…

Read More »
Top News

ಮಿತಿಮೀರಿದ ರೀಲ್ಸ್ ಹುಚ್ಚು! DSLR ಕ್ಯಾಮರಾ ಖರೀದಿಸಲು ಕಳ್ಳತನಕ್ಕಿಳಿದ ಮನೆಕೆಲಸದಾಕೆ!

ನವದೆಹಲಿ:  ಇತ್ತೀಚಿನ ದಿನಗಳಲ್ಲಿ ಸೋಷಿಯಲ್​ ಮೀಡಿಯಾ ಕ್ರೇಜ್​ ಊಹಿಸಲೂ ಸಾಧ್ಯವಾಗದಷ್ಟು ಹೆಚ್ಚಾಗಿದೆ. ರೀಲ್ಸ್​ ಮೂಲಕ ವೈರಲ್​ ಆಗಲು, ಫೇಮಸ್​ ಆಗಲು ಬಹುತೇಕರು ಬಯಸುತ್ತಾರೆ. ಒಂದಷ್ಟು ನಿಯಮಗಳನ್ನು ಪೂರೈಸಿದರೆ…

Read More »
Top News

ರಾಜ್ಯದಲ್ಲಿ ಶೇ 22ರಷ್ಟು ಹೆಚ್ಚು ಮಳೆ, ಹವಾಮಾನ ಇಲಾಖೆಯಿಂದ ಎಚ್ಚರಿಕೆ…!

ಬೆಂಗಳೂರು: ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಉಡುಪಿ, ಮೈಸೂರು, ಹಾಸನ ಸೇರಿದಂತೆ ಶುಕ್ರವಾರವೂ ವರುಣಾರ್ಭ ಮುಂದುವರೆದಿದ್ದು ಅಲ್ಲಲ್ಲಿ ಗುಡ್ಡ ಕುಸಿತ ಮುಂದುವರಿದಿದೆ. ಮಳೆಯಿಂದಾಗಿ ನದಿಗಳು ತುಂಬಿ ಹರಿದಿದ್ದು,…

Read More »
Top News

ನನ್ನ ಸಲುವಾಗಿ ಮದ್ವೆ ಡೇಟ್‌ ಬದಲಾವಣೆ ಮಾಡೋದು ಬೇಡ ಅಂದಿದ್ದಾರೆ ದರ್ಶನ್‌: ತರುಣ್‌ ಸುಧೀರ್

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್‌ರನ್ನು ಭೇಟಿಯಾದ ಬಳಿಕ ‘ಕಾಟೇರ’ ನಿರ್ದೇಶಕ ತರುಣ್ ಸುಧೀರ್ ಪ್ರತಿಕ್ರಿಯೆ ನೀಡಿದ್ದಾರೆ. ಅವರೇನು ತಪ್ಪು ಮಾಡಿಲ್ಲ ನ್ಯಾಯ ಸಿಗುತ್ತದೆ…

Read More »
Top News

ವಾಲ್ಮೀಕಿ ಹಗರಣ: ಎಸ್​ಐಟಿ ಮುಟ್ಟುಗೋಲು ಹಾಕಿಕೊಂಡ ಹಣದ ವಿವರ ನೀಡಿದ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣದ ಹಣವನ್ನು ಎಸ್‌ಐಟಿ ಮುಟ್ಟುಗೋಲು ಹಾಕಿಕೊಂಡಿರುವ ಅಂಕಿ-ಅಂಶವನ್ನು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದ್ದಾರೆ. ಚಿನ್ನ ಇತರೆ ಬೆಲೆಬಾಳುವ ವಸ್ತು…

Read More »
Top News

ರಣಮಳೆಗೆ ಭಾರೀ ಅವಾಂತರ – ಶೃಂಗೇರಿ ಗಾಂಧಿ ಮೈದಾನದ ಅಂಗಡಿಗಳು ಮುಳುಗಡೆ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಕುದುರೆಮುಖ ವ್ಯಾಪ್ತಿಯ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗಿದ್ದು, ಭದ್ರಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಮತ್ತೊಂದೆಡೆ ಕೊಗ್ರೆ-ಶೃಂಗೇರಿ…

Read More »
Top News

ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌ – 7ನೇ ವೇತನ ಆಯೋಗದ ಶಿಫಾರಸು ಜಾರಿ: ಸಿಎಂ ಘೋಷಣೆ

ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ. 7ನೇ ವೇತನ ಆಯೋಗದ  ವೇತನ ಪರಿಷ್ಕರಣೆಯನ್ನು ಆಗಸ್ಟ್‌ 1 ರಿಂದಲೇ ಅನ್ವಯವಾಗುವಂತೆ ಜಾರಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ…

Read More »
Top News

ಟಿ20 ವಿಶ್ವಕಪ್ ಗೆಲುವು; ಕನ್ನಡಿಗ ದ್ರಾವಿಡ್‍ಗೆ ಸದನದಲ್ಲಿ ಗೌರವ ಸಲ್ಲಿಸಲು ನಿರ್ಣಯ!

ಬೆಂಗಳೂರು: 2024ರ ಟಿ20 ವಿಶ್ವಕಪ್ ಗೆಲುವಿಗೆ ಕಾರಣರಾದ ಟೀಂ ಇಂಡಿಯಾದ ನಿರ್ಗಮಿತ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಸದನದಲ್ಲಿ ಅಭಿನಂದನಾ ಗೌರವ ಸಲ್ಲಿಸಲು ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಯಿತು.…

Read More »
ಕ್ರಿಕೆಟ್

ಅಪ್ಪು ಕಪ್ ಸೀಸನ್ 2: ಟ್ರೋಫಿ ಅನಾವರಣ ಮಾಡಿದ ಅಶ್ವಿನಿ ಪುನೀತ್‌ ರಾಜ್‌ಕುಮಾರ್

ಓರಾಯನ್ ಮಾಲ್ ನ ಹೊರಾಂಗಣದಲ್ಲಿ ತಣ್ಣನೆ ಬೀಸುತ್ತಿದ್ದ ಗಾಳಿ. ಪಕ್ಕದಲ್ಲೊಂದು ಕೆರೆ. ಆ ಸುಂದರ ಪರಿಸರದಲ್ಲೊಂದು ವರ್ಣರಂಜಿತ ವೇದಿಕೆ. ಆ ವೇದಿಕೆಯಲ್ಲಿ ಚೇತನ್ ಸೂರ್ಯ ಅವರ STELLER…

Read More »
ಸಿನಿಮಾ

ಪರಪ್ಪನ ಅಗ್ರಹಾರದಲ್ಲಿ ಪವಿತ್ರ ಗೌಡ ಗರ್ಭಿಣಿ ?

ಬೆಂಗಳೂರು: ದರ್ಶನ್ ತೂಗುದೀಪ್ ಅವರ ಅತಿ ಆಪ್ತ ಗೆಳತಿ & ಕನ್ನಡ ಸಿನಿಮಾ ರಂಗದ ಮಾಜಿ ನಟಿ ಆಗಿರುವ ಪವಿತ್ರಾ ಗೌಡ ಇದೀಗ ಕೊಲೆ ಆರೋಪ ಹೊತ್ತು…

Read More »
Top News

ಕಾಪಿರೈಟ್ ವಿಚಾರವಾಗಿ ನೋಟಿಸ್ ಬಂದಿಲ್ಲ ಎಂದ ರಕ್ಷಿತ್ ಶೆಟ್ಟಿ ನಿರ್ಮಾಣ ಸಂಸ್ಥೆ

ಬೆಂಗಳೂರು: ಕಾಪಿರೈಟ್ ಉಲ್ಲಂಘನೆ ಆರೋಪದಡಿ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಬೆನ್ನಲ್ಲೇ ರಕ್ಷಿತ್ ಶೆಟ್ಟಿ ಟೀಮ್ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದೆ. ಈ ವಿಚಾರವಾಗಿ…

Read More »
Top News

ಕೆಆರ್‌ಎಸ್ ಡ್ಯಾಂಗೆ 10,121 ಕ್ಯುಸೆಕ್‌ ಒಳಹರಿವು

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಮತ್ತೆ ಚುರುಕು ಪಡೆದುಕೊಂಡ ಹಿನ್ನೆಲೆ ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಅಣೆಕಟ್ಟೆಗೆ ಬರುವ…

Read More »
Top News

Valmiki Scam | ನಾಪತ್ತೆಯಾಗಿದ್ದ ದದ್ದಲ್‌ ವಿಧಾನಸೌಧದಲ್ಲಿ ಪ್ರತ್ಯಕ್ಷ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದ ಪ್ರಕರಣದಲ್ಲಿ ಸಿಲುಕಿರುವ ನಿಗಮದ ಅಧ್ಯಕ್ಷ, ಶಾಸಕ ಬಸನಗೌಡ ದದ್ದಲ್ ಇಂದು ವಿಧಾನಸಭಾ ಕಲಾಪಕ್ಕೆ ಹಾಜರಾಗಿದ್ದಾರೆ.…

Read More »
Top News

ಜಿಂಬಾಬ್ವೆ ವಿರುದ್ಧ 4-1ರಲ್ಲಿ ಟಿ20 ಸರಣಿ ಗೆದ್ದ ಟೀಂ ಇಂಡಿಯಾ

ಹರಾರೆ: 2026ರ ಟಿ20 ವಿಶ್ವಕಪ್‌ಗೆ ಮೊದಲ ಆಡಿಷನ್‌ ಎಂಬಂತಿದ್ದ ಜಿಂಬಾಬ್ವೆ ವಿರುದ್ಧ ಟಿ20 ಸರಣಿಯಲ್ಲಿ ಯುವ ಪ್ರತಿಭೆಗಳನ್ನೊಳಗೊಂಡ ಭಾರತ ತಂಡ ಭರ್ಜರಿ ಯಶಸ್ಸು ಸಾಧಿಸಿದೆ. ಆರಂಭಿಕ ಪಂದ್ಯದಲ್ಲಿ…

Read More »
Top News

ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಾದ್ಯಂತ ಮುಂದಿನ 5 ದಿನ ಭಾರೀ ಮಳೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿಯ…

Read More »
Top News

ಯಶವಂತಪುರ ಪೊಲೀಸ್‌ ಠಾಣೆಯಲ್ಲಿ ನಟ ರಕ್ಷಿತ್ ಶೆಟ್ಟಿ ವಿರುದ್ಧ FIR ದಾಖಲು; ಹಾಡು ಕದ್ದಿದ್ದು ನಿಜವೇ?

ಕನ್ನಡ ಚಿತ್ರರಂಗದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮತ್ತೊಮ್ಮೆ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಪರಂವಾ ಸ್ಟುಡಿಯೋಸ್‌ ಅಡಿಯಲ್ಲಿ ಬ್ಯಾಚುಲರ್ ಪಾರ್ಟಿ ಸಿನಿಮಾವನ್ನು ರಕ್ಷಿತ್ ನಿರ್ಮಾಣ ಮಾಡಿದ್ದರು. ನಟ ದಿಗಂತ್,…

Read More »
Top News

ಶಿವಮೊಗ್ಗ ಚೆನ್ನೈ ವಿಮಾನ ಹಾರಾಟಕ್ಕೆ ಮುಹೂರ್ತ ಫಿಕ್ಸ್, ಇಲ್ಲಿದೆ ವಿವರ

ಶಿವಮೊಗ್ಗ: ಶಿವಮೊಗ್ಗದಿಂದ ಚೆನ್ನೈಗೆ ವಿಮಾನ ಸೇವೆ ಆಗಸ್ಟ್ 15ರಿಂದ ಆರಂಭವಾಗಲಿದೆ ಎಂದು ಸಂಸದ ಬಿವೈ ರಾಘವೇಂದ್ರ ತಿಳಿಸಿದ್ದಾರೆ. ಜತೆಗೆ, ಹೈದರಾಬಾದ್ ಸೇರಿದಂತೆ ಪ್ರಮುಖ ನಗರಗಳಿಗೆ ಸ್ಪೈಸ್ ಜೆಟ್ ಏರ್​​ಲೈನ್ಸ್…

Read More »
Top News

ಮುಡಾ ಹಗರಣ: ತನಿಖೆಗೆ ಏಕಸದಸ್ಯ ವಿಚಾರಣಾ ಆಯೋಗ ರಚಿಸಿ ಸರ್ಕಾರ ಆದೇಶ!

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಹಗರಣದ ತನಿಖೆ ನಡೆಸಲು ನಿವೃತ್ತ ನ್ಯಾಯಾಧೀಶರ ನೇತೃತ್ವದ ಏಕಸದಸ್ಯ ವಿಚಾರಣಾ ಆಯೋಗ (Inquiry Commission) ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.…

Read More »
Top News

Valmiki Scam | ನಾಗೇಂದ್ರ ಆದಾಯದ ಮೂಲ ಕೆದಕಲು ಮುಂದಾದ ಇಡಿ

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿರುವ 187 ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಆದಾಯದ ಮೂಲ ಕೆದಕಲು ಜಾರಿ ನಿರ್ದೇಶನಾಲಯ ಮುಂದಾಗಿದೆ. 2023ರ…

Read More »
Top News

Valmiki Scam | 187 ಕೋಟಿ ಲೂಟಿಗೆ ನಕಲಿ ವ್ಯಕ್ತಿಯನ್ನು ಸೃಷ್ಟಿಸಿ ಹುದ್ದೆ ನೀಡಿದ್ದ ಎಂಡಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಿಂದ ಕೋಟ್ಯಂತರ ರೂ. ಹಣ ಲೂಟಿ ಮಾಡಲು ನಕಲಿ ಹುದ್ದೆಯನ್ನೇ ಸೃಷ್ಟಿಸಿದ ಘಟನೆ ಈಗ ಬೆಳಕಿಗೆ ಬಂದಿದೆ. ಹೌದು.…

Read More »
Top News

ದರ್ಶನ್ ಬಿಡುಗಡೆಗಾಗಿ ದೇವರ ಮೊರೆ ಹೋದ ಫ್ಯಾನ್ಸ್

ಗದಗ: ಅಭಿಮಾನಿಗಳಿಗೆ ಮಾದರಿಯಾಗಬೇಕಿದ್ದ ದರ್ಶನ್  ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದಾರೆ. ಕಳೆದ ಒಂದು ತಿಂಗಳಿಂದ ಜೈಲಿನಲ್ಲಿರುವ ನಟ ದರ್ಶನ್, ಶೀಘ್ರದಲ್ಲಿ ಬಿಡುಗಡೆಯಾಗಲಿ ಎಂದು ಮುಡಿಪು…

Read More »
Top News

ಟಿಕೆಟ್‌ ದರ ಏರಿಸದೇ ಇದ್ದರೆ ಸಂಸ್ಥೆ ಉಳಿಯಲ್ಲ: ಕೆಎಸ್‌ಆರ್‌ಟಿಸಿ ನಿಗಮ ಅಧ್ಯಕ್ಷ ಶ್ರೀನಿವಾಸ್‌

ತುಮಕೂರು: ಕಳೆದ ತ್ರೈಮಾಸಿಕದಲ್ಲಿ 295 ಕೋಟಿ ರೂ. ನಷ್ಟವಾಗಿದೆ. ಟಿಕೆಟ್‌ ದರ ಏರಿಸದೇ ಇದ್ದರೆ ಕೆಎಸ್‌ಆರ್‌ಟಿಸಿ ಸಂಸ್ಥೆ ಉಳಿಯುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ, ಗುಬ್ಬಿ ಶಾಸಕ…

Read More »
Top News

ಕರಾವಳಿ, ಚಿಕ್ಕಮಗಳೂರು-ಹಾಸನಕ್ಕೆ ಸೇರಿ ಹಲವೆಡೆ ಭಾರೀ ಮಳೆ- ಸೋಮವಾರ ರೆಡ್‌ ಅಲರ್ಟ್

ಬೆಂಗಳೂರು: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ, ಪಶ್ಚಿಮ ಘಟ್ಟದ ಜಿಲ್ಲೆಗಳಾದ ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ನಾಳೆ ಅತಿ ಭಾರೀ ಮಳೆಯಾಗಲಿದೆ. ಮಳೆ…

Read More »
Top News

ಮದುವೆಗೆ ಬಂದಿದ್ದ ಸ್ಟಾರ್ಸ್‌ಗೆ 2 ಕೋಟಿ ಮೌಲ್ಯದ ವಾಚ್ ಗಿಫ್ಟ್ ಮಾಡಿದ ಅಂಬಾನಿ

ಅಂಬಾನಿ ಮನೆ ಮಗನ ಮದುವೆ ಅದ್ಧೂರಿಯಾಗಿ ಜು.12ರಂದು ನಡೆದಿದೆ. ಸಂಭ್ರಮದಿಂದ ಅನಂತ್ ಮತ್ತು ರಾಧಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಮದುವೆಯಲ್ಲಿ ಬಾಲಿವುಡ್ ಸೆಲೆಬ್ರಿಟಿಗಳ ದಂಡೇ ಹಾಜರಿ…

Read More »
Top News

ವಾಲ್ಮೀಕಿ ನಿಗಮ ಆಯ್ತು ಈಗ ವಕ್ಫ್‌ ಬೋರ್ಡ್‌ನಲ್ಲೂ ಕೋಟ್ಯಂತರ ರೂ. ಅಕ್ರಮ ವರ್ಗಾವಣೆ

ಬೆಂಗಳೂರು: ವಾಲ್ಮೀಕಿ ನಿಗಮ, ಬಾಗಲಕೋಟೆ ಪ್ರವಾಸೋದ್ಯಮ ಇಲಾಖೆಯ ಬಳಿಕ ವಕ್ಫ್‌ ಬೋರ್ಡ್‌ನಲ್ಲೂ ಕೋಟ್ಯಂತರ ರೂ. ಹಣವನ್ನು ಅಕ್ರಮ ವರ್ಗಾವಣೆ ಮಾಡಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಹೌದು.…

Read More »
Top News

ಶ್ರೀಲೀಲಾ ನಟಿಸಲಿರುವ ಬಾಲಿವುಡ್ ಸಿನಿಮಾ ಏನಾಯ್ತು?

ಕನ್ನಡತಿ ಶ್ರೀಲೀಲಾ ಇದೀಗ ಬಾಲಿವುಡ್ ಅಂಗಳಕ್ಕೆ ಲಗ್ಗೆ ಇಟ್ಟಿದ್ದಾರೆ. ತೆಲುಗು ಸಿನಿಮಾಗಳ ಜೊತೆ ಬಾಲಿವುಡ್‌ನಲ್ಲಿಯೂ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ. ವರುಣ್‌ ಧವನ್‌ ಜೊತೆ ನಟಿ ಸಿನಿಮಾ ಮಾಡ್ತಾರೆ ಎಂದು…

Read More »
Top News

ಬಸನಗೌಡ ದದ್ದಲ್‌ಗೆ ಇ.ಡಿ ಬಂಧನ‌ ಭೀತಿ – ರಾಯಚೂರಿನಿಂದ ಅವಸರದಲ್ಲಿ ಹೊರಟಿದ್ದೆಲ್ಲಿಗೆ?

ರಾಯಚೂರು: ಮಹರ್ಷಿ ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಗರಣದ ಪ್ರಕರಣ ಹಿನ್ನೆಲೆ ಇ.ಡಿ‌ ಬಂಧನ ಭೀತಿಯಲ್ಲಿರುವ ನಿಗಮದ ಅಧ್ಯಕ್ಷ ಹಾಗೂ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ…

Read More »
Top News

ಬೆಂಗಳೂರಲ್ಲಿ ತಡರಾತ್ರಿ 2 ಗಂಟೆಯವರೆಗೆ ಹೋಟೆಲ್, ಬಾರ್&ರೆಸ್ಟೋರೆಂಟ್ ಓಪನ್‌ಗೆ ಮನವಿ

ಬೆಂಗಳೂರು: ತಡರಾತ್ರಿ 2 ಗಂಟೆಯವರೆಗೆ ಬಾರ್, ಪಬ್ ಮತ್ತು ರೆಸ್ಟೋರೆಂಟ್‌ಗಳ ಓಪನ್‌ಗೆ ಬೃಹತ್ ಬೆಂಗಳೂರು ಹೋಟೆಲ್‌ಗಳ ಸಂಘವು ಅಬಕಾರಿ ಸಚಿವರಿಗೆ ಮನವಿ ಮಾಡಿದೆ. ಪಬ್, ಬಾರ್ &…

Read More »
ಸಿನಿಮಾ

ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿದ ಡಿವೈನ್‌ ಸ್ಟಾರ್ ರಿಷಬ್ ಶೆಟ್ಟಿ

ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸದ್ಯ ‘ಕಾಂತಾರ’ ಚಾಪ್ಟರ್-1  ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದರ ನಡುವೆ ಇತ್ತೀಚೆಗೆ 41ನೇ ವರ್ಷದ ಹುಟ್ಟುಹಬ್ಬವನ್ನು  ಪತ್ನಿ ಪ್ರಗತಿ ಜೊತೆ ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ.…

Read More »
Top News

ವೀಕೆಂಡ್‌ ಮೋಜು-ಮಸ್ತಿ; ವಿಶ್ವವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ದಂಡು

ಚಿಕ್ಕಬಳ್ಳಾಪುರ: ವೀಕೆಂಡ್‌ ಹಿನ್ನೆಲೆ ವಿಶ್ವವಿಖ್ಯಾತ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸಿದ ಕಾರಣ ನಂದಿಬೆಟ್ಟದ ರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಸಮಸ್ಯೆಯಿಂದ ಪರದಾಡುವಂತಾಯಿತು. ನಂದಿಬೆಟ್ಟ…

Read More »
Top News

ವಾಲ್ಮೀಕಿ ನಿಗಮದಂತೆ ಪ್ರವಾಸೋದ್ಯಮ ಇಲಾಖೆಯಲ್ಲೂ ಗೋಲ್ಮಾಲ್‌ – 2.47 ಕೋಟಿ ರೂ. ಅಕ್ರಮ ಹಣ ವರ್ಗಾವಣೆ

ಬಾಗಲಕೋಟೆ: ರಾಜ್ಯದಲ್ಲಿ ವಾಲ್ಮೀಕಿ ನಿಗಮದ ಹಗರಣ  ಸರ್ಕಾರದ ಕೊರಳಿಗೆ ಕುಣಿಕೆಯಾಗುತ್ತಿದೆ. ಈಗಾಗಲೇ ಸಚಿವ ಬಿ. ನಾಗೇಂದ್ರ ತಲೆದಂಡ ಕೂಡ ಆಗಿದ್ದು ಇಡಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರ…

Read More »
Top News

ನನ್ನ ಸ್ನೇಹಿತ ಟ್ರಂಪ್‌ ಮೇಲಿನ ದಾಳಿಯಿಂದ ಕಳವಳಗೊಂಡಿದ್ದೇನೆ: ದಾಳಿಗೆ ಪ್ರಧಾನಿ ಮೋದಿ ಖಂಡನೆ

ನವದಹೆಲಿ: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇಲಿನ ಗುಂಡಿನ ದಾಳಿಯನ್ನು ಭಾರತದ ಪ್ರಧಾನಿ ನರೇಂದ್ರ ಮೋದಿ ಖಂಡಿಸಿದ್ದಾರೆ. ರಾಜಕೀಯದಲ್ಲಿ ಹಿಂಸಾಚಾರಕ್ಕೆ ಜಾಗವಿಲ್ಲ ಎಂದು ಮೋದಿ ಬೇಸರ…

Read More »
Top News

ಅನಂತ್‌ ಅಂಬಾನಿ ವಿವಾಹ ಮಹೋತ್ಸವದಲ್ಲಿ ಮೋದಿ ಭಾಗಿ – ನವ ಜೋಡಿಗೆ ಆಶೀರ್ವದಿಸಿದ ಪ್ರಧಾನಿ!

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್‌ ಅವರ ವೈಭವೋಪೇತ ವಿವಾಹ ಮಹೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಶನಿವಾರ…

Read More »
Top News

ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೇಲೆ ಗುಂಡಿನ ದಾಳಿ

ನ್ಯೂಯಾರ್ಕ್‌: ಪೆನ್ಸಿಲ್ವೇನಿಯಾದಲ್ಲಿ ನಡೆದ ರ‍್ಯಾಲಿಯಲ್ಲಿ ಭಾಷಣ ಮಾಡುತ್ತಿದ್ದಾಗ ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಮೇಲೆ ಗುಂಡಿನ ದಾಳಿ ನಡೆದಿದೆ. ದಾಳಿಯಿಂದ ಟ್ರಂಪ್‌ ಸ್ವಲ್ಪದರಲ್ಲೇ ಪಾರಾಗಿದ್ದು,…

Read More »
#Exclusive News

ಕನ್ನಡ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ. ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ ಅಪರ್ಣಾ ಅವರು ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಚಂದನ ವಾಹಿನಿಯಲ್ಲಿ ಮೂಡಿಬಂದ ಹಲವು ಕಾರ್ಯಕ್ರಮಗಳನ್ನು ಅಪರ್ಣಾ…

Read More »
Top News

ರೋಮ್ ವಾರಿಯರ್ ಲುಕ್​​ನಲ್ಲಿ ಶಿವಣ್ಣ

ಭೈರವನ ಕೊನೆಯ ಪಾಠ ಮಾಡಲು ಬಂದ ಶಿವಣ್ಣನ ಲುಕ್ಕಿಗೆ ಫ್ಯಾನ್ಸ್ ಫಿದಾ… ಹೇಮಂತ್ ಎಂ ರಾವ್ ನಿರ್ದೇಶನದ ಭೈರವನ ಕೊನೆಯ ಪಾಠ ಸಿನಿಮಾದ ಫಸ್ಟ್ಲು ಲುಕ್ ಇತ್ತೀಚೆಗೆ…

Read More »
Top News

ಗ್ಯಾರಂಟಿಗೆ 65 ಸಾವಿರ ಕೋಟಿ ಹಣ ಬೇಕು, ಅಭಿವೃದ್ಧಿಗೆ ಹಣ ಇಲ್ಲ – ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ

ಕೊಪ್ಪಳ: ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ಅನುಷ್ಠಾನ ಮಾಡಿರುವ ಪಂಚ ಗ್ಯಾರಂಟಿ ಯೋಜನೆಗೆ  60 ರಿಂದ 65 ಸಾವಿರ ಕೋಟಿ ಹಣ ಬೇಕು. ಇದರಿಂದ ಬೇರೆ ಯೋಜನೆಗಳಿಗೆ…

Read More »
Top News

ತಪ್ಪಾಗಿದ್ರೆ ಶಿಕ್ಷೆಯಾಗುತ್ತದೆ, ಕಾನೂನಿಗಿಂತ ಯಾರು ದೊಡ್ಡವರಿಲ್ಲ: ಧನ್ವೀರ್‌ ಗೌಡ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಅರೆಸ್ಟ್‌ ಆಗಿರುವ ದರ್ಶನ್‌ರನ್ನು ಇತ್ತೀಚೆಗೆ ರಕ್ಷಿತಾ ಪ್ರೇಮ್ ದಂಪತಿ, ವಿನೋದ್ ಪ್ರಭಾಕರ್ ಭೇಟಿಯಾದ ಬೆನ್ನಲ್ಲೇ ಈಗ ನಟ ಧನ್ವೀರ್ ಕೂಡ ಪರಪ್ಪನ…

Read More »
Top News

ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ತುರ್ತು ಮನವಿ

ನವದೆಹಲಿ: ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ ಅವರು, ಗೃಹ ಸಚಿವ ಅಮಿತ್ ಶಾ ಅವರಿಗೆ ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ, ಚಂದ್ರಶೇಖರನ್…

Read More »
Top News

ಕನ್ನಡ ಕೋಟ್ಯಧಿಪತಿಯಲ್ಲಿ 50 ಲಕ್ಷ ಬಹುಮಾನ – ವಾಲ್ಮೀಕಿ ಹಗರಣದಲ್ಲಿ 50 ಲಕ್ಷ‌ ಪಡೆದರೇ?

ರಾಯಚೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣ ಹಿನ್ನೆಲೆಯಲ್ಲಿ ರಾಯಚೂರಿನಲ್ಲಿ ನಡೆದಿರುವ ಜಾರಿ ನಿರ್ದೇಶನಾಲಯ  ದಾಳಿ ಎರಡನೇ ದಿನವೂ ಮುಂದುವರಿದಿದೆ.…

Read More »
ವೈರಲ್ ನ್ಯೂಸ್

ಟಾಯ್ಲೆಟ್‌ ಬೇಸಿಸ್‌ನಲ್ಲಿ ಹೆಡೆ ಎತ್ತಿ ಕುಳಿತ ಹಾವು; ವಿಡಿಯೋ ವೈರಲ್‌

ಹಾವುಗಳು ಜನವಸತಿ ಪ್ರದೇಶದಲ್ಲಿ ಕಾಣಿಸಿಕೊಳ್ಳುವುದು ಹೊಸದೆನಲ್ಲ. ಹೀಗೆ ಬೆಚ್ಚನೆಯ ಸ್ಥಳವನ್ನರಸುತ್ತಾ ಬರುವ ಹಾವುಗಳು ಮನೆಯಲ್ಲಿ ನಿಲ್ಲಿಸಿದ ಸ್ಕೂಟರ್‌, ಪಾದರಕ್ಷೆ ಅಥವಾ ಶೂ ಒಳಗೆ ಅವಿತು ಕೂರುತ್ತವೆ. ಇಂತಹ…

Read More »
Top News

ನಟ ದರ್ಶನ್‌ ಬಂಧನವಾಗಿ ಒಂದು ತಿಂಗಳು ಪೂರ್ಣ – ಅರೆಸ್ಟ್‌ ದಿನದಿಂದ ಇಲ್ಲಿವರೆಗೆ ಏನೇನಾಯ್ತು? ಇಲ್ಲಿದೆ ಟೈಮ್‌ಲೈನ್‌!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌  ಬಂಧನವಾಗಿ ಇಲ್ಲಿಗೆ ಬರೋಬ್ಬರಿ ಒಂದು ತಿಂಗಳು ಪೂರೈಸಿದೆ. ಇಂದಿಗೆ ಸರಿಯಾಗಿ ಒಂದು ತಿಂಗಳ ಹಿಂದೆ…

Read More »
ವೈರಲ್ ನ್ಯೂಸ್

ರಸ್ತೆ ಬದಿಯ ಗಿಡಗಳಿಗೆ ಹಾಕಿದ್ದ ಟ್ರೀ ಗಾರ್ಡ್‌ ಕದ್ದ ಕಳ್ಳ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರಸ್ತೆ ಬದಿಯ ಗಿಡಗಳಿಗೆ ಹಾಕಿದ್ದ ಟ್ರೀ ಗಾರ್ಡ್ ಕದಿಯುವ ಕಳ್ಳರಿದ್ದಾರೆ. ಹೌದು. ಹಸಿರಿನ ಪ್ರಕೃತಿಗಾಗಿ ಗಿಡ ನೆಟ್ಟು, ಪ್ರಾಣಿಗಳಿಂದ ಗಿಡಗಳ ರಕ್ಷಣೆಗಾಗಿ ಹಾಕುವ…

Read More »
Top News

ಕೇವಲ ನಾಮ್‌ಕಾವಸ್ತೆ ಹೋರಾಟ – ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್‌ ಗರಂ

ಬೆಂಗಳೂರು: ರಾಜ್ಯದಲ್ಲಿ ಎರಡು ಅತೀ ದೊಡ್ಡ ಭ್ರಷ್ಟಾಚಾರ ಪ್ರಕರಣಗಳ ಸದ್ದು ಮಾಡುತ್ತಿದ್ದರೂ ನಾಮಕಾವಸ್ತೆಗೆ ಕಾಂಗ್ರೆಸ್ ವಿರುದ್ಧ ಆಗೊಂದು ಈಗೊಂದು ಹೋರಾಟ ಮಾಡುತ್ತಿರುವುದಕ್ಕೆ ರಾಜ್ಯ ಬಿಜೆಪಿ ವಿರುದ್ಧ ಹೈಕಮಾಂಡ್…

Read More »
ಮನರಂಜನೆ

ಅಭಿಮಾನಿಗಳಿಗೆ ಶಿವಣ್ಣ ಸ್ಪೆಷಲ್ ಗಿಫ್ಟ್

ಬೆಂಗಳೂರು: ಕರುನಾಡ ಚಕ್ರವರ್ತಿ ಡಾ.ಶಿವರಾಜಕುಮಾರ್‌ಗೆ ಜು.12ರಂದು ಹುಟ್ಟುಹಬ್ಬದ ಸಂಭ್ರಮ. ಇದೀಗ ತಾವು ನಟಿಸಿರುವ ’45’ ಚಿತ್ರದ ಬಗ್ಗೆ ಶಿವರಾಜಕುಮಾರ್ ಅಪ್‌ಡೇಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಫ್ಯಾನ್ಸ್‌ಗೆ ಶಿವಣ್ಣ ಸ್ಪೆಷಲ್ ಗಿಫ್ಟ್‌ವೊಂದನ್ನು…

Read More »
Top News

ಕಥುವಾದಲ್ಲಿ ಸೇನೆ ಮೇಲೆ ದಾಳಿ – ಗ್ರಾಮಸ್ಥರಿಗೆ ಬೆದರಿಸಿ ಅಡುಗೆ ಮಾಡುವಂತೆ ಒತ್ತಾಯಿಸಿದ್ದ ಉಗ್ರರು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಸೇನಾ ಬೆಂಗಾವಲು ಪಡೆ ಮೇಲೆ ದಾಳಿ ಮಾಡುವ ಮೊದಲು ಉಗ್ರರು ಗ್ರಾಮಸ್ಥರಿಗೆ ಬಂದೂಕು ತೋರಿಸಿ ಅಡುಗೆ ಮಾಡುವಂತೆ ಒತ್ತಾಯಿಸಿದ್ದರು ಎಂದು…

Read More »
Top News

8 ದಿನಗಳಿಂದ ಊಟವಿಲ್ಲದೆ ಪರದಾಡಿದ ಅಲ್ಪಸಂಖ್ಯಾತ ಹಾಸ್ಟೆಲ್​ನ ವಿದ್ಯಾರ್ಥಿನಿಯರು

ಯಾದಗಿರಿ: ಶಹಾಪುರದ  ಅಲ್ಪಸಂಖ್ಯಾತ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ  ವಿದ್ಯಾರ್ಥಿನಿಯರು  ಕಳೆದ ಎಂಟು ದಿನಗಳಿಂದ ಊಟವಿಲ್ಲದೆ ಪರದಾಡುತ್ತಿದ್ದಾರೆ. ಪೌಷ್ಠಿಕ ಆಹಾರ, ಮೂಲಭೂತ ಸೌಕರ್ಯ, ಶೌಚಾಲಯ ಸ್ವಚ್ಛತೆ,…

Read More »
Top News

ಬಿಪಿಎಲ್ ಕಾರ್ಡ್ ಇಲ್ಲದವರಿಗೆ ಶುಭ ಸುದ್ದಿ: ಹೊಸ ರೇಷನ್ ಕಾರ್ಡ್​​​ಗೆ ಅರ್ಜಿ ಸಲ್ಲಿಸಲು ಅವಕಾಶ

ಬೆಂಗಳೂರು, ಜುಲೈ 11: ಒಂದು ವರ್ಷದ ಬಳಿಕ ಆಹಾರ ಇಲಾಖೆ ಬಿಪಿಎಲ್ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟಿದೆ. ಹೊಸ ಬಿಪಿಎಲ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಆಹಾರ ನಾಗರೀಕ ಸರಬರಾಜು…

Read More »
Top News

ಇಷ್ಟಾರ್ಥ ಸಿದ್ಧಿಗೆ ಅಜ್ಜಯ್ಯನ ಮೊರೆ ಹೋದ ಡಿಕೆಶಿ

ತುಮಕೂರು: ಸಿಎಂ ಕನಸು ಹೊತ್ತಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಪಟೂರು ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠ ಹಾಗೂ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಶ್ರೀ ಗುರುಗಿರಿಸಿದ್ದೇಶ್ವರ ಮಠಕ್ಕೆ ಭೇಟಿ…

Read More »
ವೈರಲ್ ನ್ಯೂಸ್

ಚರಂಡಿಗೆ ಇಳಿದು ಕುಡುಕನ ಜೀವ ಕಾಪಾಡಿದ ಪೊಲೀಸರು; ವಿಡಿಯೋ ವೈರಲ್

ನೊಯ್ಡಾ: ಕರ್ತವ್ಯದಲ್ಲಿ ಅದ್ಭುತವಾದ ಸಮರ್ಪಣಾ ಪ್ರಜ್ಞೆಯನ್ನು ಪ್ರದರ್ಶಿಸಿದ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೋಮವಾರ ಗ್ರೇಟರ್ ನೋಯ್ಡಾದಲ್ಲಿ ಕುಡುಕನೊಬ್ಬನನ್ನು ಕಾಪಾಡಿದ್ದಾರೆ. ಕುಡಿದು ಅಮಲಿನಲ್ಲಿದ್ದ ವ್ಯಕ್ತಿ ತನ್ನ ಜೀವವನ್ನು ಅಂತ್ಯಗೊಳಿಸಲು…

Read More »
Top News

ಫಸ್ಟ್​​​ ಟೈಮ್​​​ ವಿಮಾನ ಪ್ರಯಾಣ, ಟಾಯ್ಲೆಟ್‌ ಎಂದು ಎಮರ್ಜೆನ್ಸಿ ಎಕ್ಸಿಟ್ ಬಾಗಿಲು ತೆರೆದ ಮಹಿಳೆ

ಮೊದಲ ಬಾರಿಗೆ ವಿಮಾನದಲ್ಲಿ ಪ್ರಯಾಣಿಸುವಾಗ ಸ್ವಲ್ಪ ಭಯ, ಗೊಂದಲ ಆಗುವುದು ಸಹಜ. ಅದರಂತೆ ಇಲ್ಲೊಬ್ಬಳು ಮಹಿಳೆ ತನ್ನ ಮೊದಲ ವಿಮಾನ ಪ್ರಯಾಣದ ವೇಳೆ ಎಡವಟ್ಟು ಮಾಡಿಕೊಂಡಿದ್ದು, ಸದ್ಯ…

Read More »
ವೈರಲ್ ನ್ಯೂಸ್

ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ತಂದೆ-ಮಗ; ಭೀಕರ ದೃಶ್ಯ ವೈರಲ್

ಮನುಷ್ಯನಿಗೆ ಎದುರಾಗುವ ಎಲ್ಲಾ ಸಮಸ್ಯೆಗಳಿಗೆ ಆತ್ಮಹತ್ಯೆ ಒಂದೇ ಪರಿಹಾರ ಅಲ್ಲ. ಜೀವನದಲ್ಲಿ ಬರುವ ಪ್ರತಿಯೊಂದು ಕಷ್ಟವನ್ನು ದೃಢವಾಗಿ ಎದುರಿಸಿ ನಿಂತರೆ ಎಂತಹ ಕಠಿಣ ಸಮಸ್ಯೆಗಳಿಂದಲೂ ಹೊರಬರಬಹುದು. ಹೀಗಿದ್ದರೂ…

Read More »
ಮನರಂಜನೆ

ಖ್ಯಾತ ಫೊಟೊಗ್ರಾಫರ್ ಡಬು ರತ್ನಾನಿ ಕ್ಯಾಮೆರಾದಲ್ಲಿ ಸೆರೆಯಾದ ಮಾಲಾಶ್ರೀ ಪುತ್ರಿ ಆರಾಧನಾ

‘ಕಾಟೇರಾ’ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿರುವ ಖ್ಯಾತ ನಟಿ ಮಾಲಶ್ರೀ ಅವರ ಪುತ್ರಿ ಆರಾಧನಾ ಚಿತ್ರರಂಗದಲ್ಲಿ ದೊಡ್ಡ ನಟಿಯಾಗಿ ಬೆಳೆಯುವ ಕನಸು ಹೊಂದಿದ್ದಾರೆ. ಪುತ್ರಿ ಆರಾಧನಾ ಜೊತೆ…

Read More »
Top News

ಮಾಜಿ ಸಚಿವ ನಾಗೇಂದ್ರ ಆಪ್ತ ಬಂಧನ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಆಪ್ತನನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ. ನಾಗೇಂದ್ರ ಅವರ ಪಿಎ ಹರೀಶ್…

Read More »
Top News

ಬಹುಭಾಷಾ ನಟ ಪ್ರಭುದೇವ ಅಜ್ಜಿ ನಂಜನಗೂಡಿನಲ್ಲಿ ನಿಧನ

ಕನ್ನಡಿಗ, ಬಹುಭಾಷಾ ನಟ ಪ್ರಭುದೇವ ಅವರ ಅಜ್ಜಿ ಪುಟ್ಟಮ್ಮಣ್ಣಿ ವಯೋಸಹಜ ಕಾಯಿಲೆಯಿಂದ ಜು.9ರಂದು ವಿಧಿವಶರಾಗಿದ್ದಾರೆ. ಅಜ್ಜಿಯ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಲು ಸಹೋದರರ ಜೊತೆ ಪ್ರಭುದೇವ ಚೆನ್ನೈನಿಂದ ಮೈಸೂರಿಗೆ ಆಗಮಿಸಿದ್ದಾರೆ.…

Read More »
Top News

ತೆಲಂಗಾಣ ಸಿಎಂ ರೇವಂತ್ ರೆಡ್ಡಿಗೆ ಕ್ಷಮೆ ಕೋರಿದ ನಟ ಸಿದ್ಧಾರ್ಥ್, ಕಾರಣ?

ಬಹುಭಾಷಾ ನಟ ಸಿದ್ಧಾರ್ಥ್ ಒಳ್ಳೆಯ ನಟರೇನೋ ಹೌದು, ಆದರೆ ಆಗಾಗ್ಗೆ ತಮ್ಮ ಟ್ವೀಟ್​ ಗಳಿಂದಾಗಿ, ತಮ್ಮ ಖಾಸಗಿ ಜೀವನದಿಂದಾಗಿ ಸುದ್ದಿಯಾಗುತ್ತಿರುತ್ತಾರೆ. ಈ ಹಿಂದೆ ಬ್ಯಾಡ್​ಮಿಂಟನ್ ಆಟಗಾರ್ತಿ ಸೈನಾ…

Read More »
Top News

ಪ್ರಸಿದ್ಧ ವಿಭೂತಿ ಫಾಲ್ಸ್‌ಗೆ ಪ್ರವಾಸಿಗರಿಗೆ ನಿರ್ಬಂಧ

ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಜಲಪಾತಗಳಲ್ಲಿ ಒಂದಾದ ಅಂಕೋಲ ತಾಲೂಕಿನ ಅಚವೆ ಗ್ರಾಮದಲ್ಲಿರುವ ಪ್ರಸಿದ್ಧ ವಿಭೂತಿ ಜಲಪಾತ ವೀಕ್ಷಣೆಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಕಳೆದ ಒಂದು ವಾರದಿಂದ…

Read More »
Top News

ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ಮಹತ್ವದ ತೀರ್ಪು

ನವದೆಹಲಿ: ವಿಚ್ಛೇದಿತ ಮುಸ್ಲಿಂ ಮಹಿಳೆ ತನ್ನ ಪತಿಯಿಂದ ಜೀವನಾಂಶ ಪಡೆಯಬಹುದು ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕ್ರಿಮಿನಲ್ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 125 ರ…

Read More »
ಆರೋಗ್ಯ

ಭಯ, ಚಿಂತೆ, ಒತ್ತಡಕ್ಕೆ ಇಲ್ಲಿದೆ ಮುಕ್ತಿ, ಡಾ. ನವೀನ್ ಸಲಹೆ ಏನು?

ಜೀವನದಲ್ಲಿ ಆತಂಕ, ಭಯ, ಚಿಂತೆ, ಒತ್ತಡ ಬರದಿರುವ ಮನುಷ್ಯನೇ ಇಲ್ಲ. ಒಂದಲ್ಲಾ ಒಂದು ಸಂದರ್ಭಗಳಲ್ಲಿ ನಮಗೆ ಇದರ ಅನುಭವ ಆಗಿರುತ್ತದೆ. ಮಕ್ಕಳಿಗೆ ಪರೀಕ್ಷೆ ಭಯ, ಉದ್ಯೋಗಸ್ಥರಿಗೆ ಕೆಲಸದ…

Read More »
ವಿಶೇಷ

ವಿಶ್ವದ ಅತ್ಯಂತ ದುಬಾರಿ ಕೀಟ; ಇದರ ಬೆಲೆ Audi carಗಿಂತಲೂ ಹೆಚ್ಚು

ಸ್ಟ್ಯಾಗ್ ಬೀಟಲ್​​ ಎಂಬ ಕೀಟವು ವಿಶ್ವದ ಅತ್ಯಂತ ದುಬಾರಿ ಕೀಟ ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ. ಈ ಒಂದು ಕೀಟದ ಬೆಲೆ ಕೇಳಿದರೆ ನೀವು ಶಾಕ್​​ ಆಗುವುದಂತೂ ಖಂಡಿತಾ.…

Read More »
ಸಿನಿಮಾ

ಕನ್ನಡದ ಶ್ರೀಮಂತ ನಟರಲ್ಲಿ ಸುದೀಪ್​ಗೂ ಇದೆ ಸ್ಥಾನ; ಒಟ್ಟೂ ಆಸ್ತಿ ಎಷ್ಟು?

ಬೆಂಗಳೂರು: ಕಿಚ್ಚ ಸುದೀಪ್ ಅವರು ಬಣ್ಣದ ಲೋಕಕ್ಕೆ ಕಾಲಿಟ್ಟು 28 ವರ್ಷಗಳು ಕಳೆದಿವೆ. ಈ ಅವಧಿಯಲ್ಲಿ ಅವರು ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ. ನಿರ್ದೇಶಕರಾಗಬೇಕು ಎಂಬ…

Read More »
Top News

ಬಿಎಂಡಬ್ಲ್ಯೂ ಹಿಟ್‌ ಆ್ಯಂಡ್ ರನ್ ಕೇಸ್‌; 72 ಗಂಟೆಗಳ ಬಳಿಕ ರಾಜಕಾರಣಿ ಪುತ್ರ ಅರೆಸ್ಟ್‌

ಮುಂಬೈ: ಮುಂಬೈ ಬಿಎಂಡಬ್ಲ್ಯೂ ಹಿಟ್ ಆ್ಯಂಡ್ ರನ್ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾನನ್ನು ಮಂಗಳವಾರ ಸಂಜೆ ಬಂಧಿಸಲಾಗಿದೆ. ಆರೋಪಿ ಮತ್ತು ಆತನ ತಾಯಿ, ಇಬ್ಬರು ಸಹೋದರಿಯರು…

Read More »
Top News

ಖೈದಿ ನಂ. 6106 ಹಾಕಿಕೊಂಡು ಆಟೋ ಚಾಲಕನ ಹುಚ್ಚಾಟ; ಬುದ್ಧಿ ಕಲಿಸಿದ ಪೊಲೀಸರು

ಬೆಂಗಳೂರು: ಕೊಲೆ ಆರೋಪಿ ನಟ ದರ್ಶನ್‌ ವಿಚಾರಣಾಧೀನ ಕೈದಿ ನಂಬರ್‌ ಅನ್ನು ಆಟೋ ಮೇಲೆ ಬರೆಸಿಕೊಂಡು ವ್ಹೀಲಿಂಗ್‌ ಮಾಡಿದ್ದ ಆಟೋ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. ಜಗದೀಶ್ ಬಂಧಿತ…

Read More »
Top News

ಗೌತಮ್‌ ಗಂಭೀರ್‌ ಟೀಂ ಇಂಡಿಯಾದ ಕೋಚ್‌ : ಜಯ್‌ ಶಾ ಅಧಿಕೃತ ಘೋಷಣೆ

ಮುಂಬೈ: ಬಹುದಿನಗಳಿಂದ ಹರಿದಾಡುತ್ತಿದ್ದ ಸುದ್ದಿ ಕೊನೆಗೂ ಖಚಿತವಾಗಿದ್ದು ಟೀಂ ಇಂಡಿಯಾದ  ಕೋಚ್‌ ಆಗಿ ಗೌತಮ್‌ ಗಂಭೀರ್‌  ಆಯ್ಕೆಯಾಗಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ…

Read More »
Top News

ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್; ಕಾಂಗ್ರೆಸ್‌ ಮಾಜಿ ಸಚಿವ ನಾಗೇಂದ್ರ ಇಡಿ ವಶಕ್ಕೆ!

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಪ್ರಕರಣಕ್ಕೆ  ಸಂಬಂಧಿಸಿದಂತೆ ಕಾಂಗ್ರೆಸ್‌ ಮಾಜಿ ಸಚಿವ ಬಿ.ಎನ್‌ ನಾಗೇಂದ್ರ  ಅವರನ್ನ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬುಧವಾರ…

Read More »
Top News

ಮಳೆ ಅವಾಂತರದಿಂದ ಶೂಟಿಂಗ್‌ಗೆ ಬ್ರೇಕ್ ಹಾಕಿದ ರಿಷಬ್ ಶೆಟ್ಟಿ

ಬೆಂಗಳೂರು: ಸೇರಿದಂತೆ ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದೆ. ಮಳೆಯ ಕಾರಣಕ್ಕೆ ಅನೇಕ ಅವಾಂತರಗಳು ಸೃಷ್ಟಿ ಆಗಿವೆ. ಇದರಿಂದ ಸಿನಿಮಾ ಶೂಟಿಂಗ್‌ಗೂ ಬ್ರೇಕ್ ಬಿದ್ದಿದೆ. ಮಳೆ ಅವಾಂತದಿಂದ ‘ಕಾಂತಾರ…

Read More »
Top News

ಸೂರಜ್‌ ರೇವಣ್ಣ ಜಾಮೀನು ಅರ್ಜಿ ವಜಾ

ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ  ಸಲ್ಲಿಸಿದ್ದ ಜಮೀನು  ಅರ್ಜಿ ವಜಾಗೊಂಡಿದೆ. ಹೊಳೆನರಸೀಪುರದಲ್ಲಿ  ದಾಖಲಾಗಿದ್ದ ಮೊದಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂರಜ್‌…

Read More »
Top News

ಜೈಲಿನ ಊಟದಿಂದ ಫುಡ್ ಪಾಯಿಸನ್ ಆಗ್ತಿದೆ – ಮನೆ ಊಟ ಬೇಕೆಂದು ಹೈಕೋರ್ಟ್‌ಗೆ ದರ್ಶನ್ ಅರ್ಜಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ  ಸಂಬಂಧ ಜೈಲು ಸೇರಿರುವ ನಟ ದರ್ಶನ್ ಮನೆಯ ಊಟ ಬೇಕೆಂದು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ವಕೀಲ ಪ್ರವೀಣ್ ತಮ್ಮಯ್ಯ ಮೂಲಕ ದರ್ಶನ್…

Read More »
Top News

ಪುಟಿನ್ ನಿವಾಸದಲ್ಲಿ ಮೋದಿ ಸುತ್ತಾಟ; ಇಂಟರ್ಪ್ರಿಟರ್ ನೆರವಿಲ್ಲದೆ ಮಾತನಾಡತೊಡಗಿದ ಇಬ್ಬರು ನಾಯಕರು

ಮಾಸ್ಕೋ, ಜುಲೈ 9: ಭಾರತ ಮತ್ತು ರಷ್ಯಾ ನಡುವಿನ ಸ್ನೇಹದಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಸ್ನೇಹ ಗಟ್ಟಿಯಾಗುತ್ತಿದೆ. ಪುಟಿನ್ ತಮ್ಮ…

Read More »
Top News

ನನ್ನ ದೇಶ, ಭಾರತದ ಜನತೆ ಅಭಿವೃದ್ಧಿಯೇ ನನ್ನ ಏಕೈಕ ಗುರಿ: ಪುಟಿನ್‌ಗೆ ಮೋದಿ ಮಾತು

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಅಧಿಕೃತ ನಿವಾಸದಲ್ಲಿ ‘ಖಾಸಗಿ ಔತಣಕೂಟ’ದ ಸಂದರ್ಭದಲ್ಲಿ, ಭಾರತದ ಜನರಿಗೆ ಸೇವೆ ಸಲ್ಲಿಸುವುದು ತಮ್ಮ…

Read More »
ಸಿನಿಮಾ

‘ಕೃಷ್ಣಂ ಪ್ರಣಯ ಸಖಿ’ ನನ್ನ ಕೆರಿಯರ್‌ನ ಬಿಗ್ ಬಜೆಟ್ ಚಿತ್ರ: ನಟ ಗಣೇಶ್

ಬೆಂಗಳೂರು: ಶೂಲ್ ಎಂಟರ್‌ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಿಸಿರುವ, ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್  ನಾಯಕರಾಗಿ ನಟಿಸಿರುವ ‘ಕೃಷ್ಣಂ ಪ್ರಣಯ ಸಖಿ’  ಚಿತ್ರದ ಎರಡು…

Read More »
Top News

ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ ಬಾಲ್ಯದ ಕೋಚ್

ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟಕ್ಕೇರಿದ ಬೆನ್ನಲ್ಲೇ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿ ಅಭಿಮಾನಿಗಳಿಗೆ ಬಿಗ್ ಶಾಕ್ ನೀಡಿದ್ದರು. ವಿಶ್ವಕಪ್ ಗೆದ್ದ ಬಳಿಕ ಮಾತನಾಡಿದ್ದ ಕೊಹ್ಲಿ, ಇದು…

Read More »
Top News

ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್

ಬೆಂಗಳೂರು: ರಸ್ತೆ ಮಧ್ಯೆಯೇ ಬಿಎಂಟಿಸಿ ಬಸ್ ಹೊತ್ತಿ ಉರಿದ ಘಟನೆ ಎಮ್‍ಜಿ ರಸ್ತೆಯ ಅನಿಲ್ ಕುಂಬ್ಳೆ ಸರ್ಕಲ್ ಬಳಿ ನಡೆದಿದೆ. ಬಸ್ ರೋಸ್ ಗಾರ್ಡನ್‍ನಿಂದ ಶಿವಾಜಿನಗರದ ಕಡೆಗೆ…

Read More »
Top News

ವಿರಾಟ್‌ ಕೊಹ್ಲಿ ಮಾಲಿಕತ್ವದ ಪಬ್‌ ಮೇಲೆ ಎಫ್‌ಐಆರ್, ಅಲ್ಲೇನು ನಡೆದಿತ್ತು?

ಬೆಂಗಳೂರು: ಅವಧಿ ಮೀರಿ ಕಾರ್ಯಾಚರಿಸಿದ ಕಾರಣ, ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಎಫ್ಐಆರ್  ದಾಖಲಿಸಲಾಗಿದೆ. ರಾಜಧಾನಿಯ ಕಸ್ತೂರ್‌ಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಪಬ್…

Read More »
Top News

ಅನರ್ಹರನ್ನು BPL ಕಾರ್ಡ್‌ನಿಂದ ಕೈಬಿಡಿ – ಅಧಿಕಾರಿಗಳಿಗೆ ಸಿಎಂ ತಾಕೀತು

ಬೆಂಗಳೂರು: ಅನರ್ಹರನ್ನು ಬಿಪಿಎಲ್‌ ಕಾರ್ಡ್‌ನಿಂದ ಕೈಬಿಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಜೊತೆಗೆ ಮೃತ ಸದಸ್ಯರ ಹೆಸರುಗಳನ್ನು ರೇಷನ್‌ ಕಾರ್ಡ್‌ನಿಂದ ತೆಗೆದು ಹಾಕುವ ಪ್ರಕ್ರಿಯೆಯನ್ನು ತ್ವರಿತಗೊಳಿಸಬೇಕು ಎಂದು ಸಿಎಂ ಸಿದ್ದರಾಮಯ್ಯ…

Read More »
Top News

ಐಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟ ಜಯ್‌ ಶಾ?

ಮುಂಬೈ: ಹಾಲಿ ಬಿಸಿಸಿಐ ಕಾರ್ಯದರ್ಶಿಯಾಗಿರುವ  ಜಯ್‌ ಶಾ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುವ ಸಾಧ್ಯತೆಯಿದೆ ಎಂದು ವರದಿಯಾಗಿದೆ. ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ  ಮುಂದಿನ ಅಧ್ಯಕ್ಷರ ಆಯ್ಕೆಗೆ ಈ…

Read More »
Top News

ಮಾಜಿ ಸಚಿವ ಬಿಸಿ ಪಾಟೀಲ್‌ ಅಳಿಯ ಆತ್ಮಹತ್ಯೆ

ಹಾವೇರಿ: ಮಾಜಿ ಸಚಿವ ಬಿಸಿ ಪಾಟೀಲ್ ಅಳಿಯ ಪ್ರತಾಪಕುಮಾರ ಕೆಜಿ (41) ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾಗಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿ ಅರಣ್ಯ ಪ್ರದೇಶದಲ್ಲಿ ರಸ್ತೆ ಬದಿ ಕಾರು…

Read More »
ವೈರಲ್ ನ್ಯೂಸ್

ಎತ್ತ ಸಾಗುತ್ತಿದೆ ಬೆಂಗಳೂರು? ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ವಿಕೃತಿ, ಕುಟುಂಬದ ಜೊತೆ ಹೋಗ್ತಿದ್ದ ಮಹಿಳೆಗೆ ಕಿರಿಕ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಲಕ್ಷಾಂತರ ಜನರಿಗೆ ಜೀವದಾನ ಮಾಡಿದೆ. ಜೀವನದಲ್ಲಿ ಸೋತು, ನೊಂದವರಿಗೆ ಭರವಸೆಯ ನಗರವಾಗಿ ಕೈ ಹಿಡಿದಿದೆ. ಅದೆಷ್ಟೋ ಯುವಕ, ಯುವತಿಯರು ತಮ್ಮ ಕುಟುಂಬ,…

Read More »
Top News

ಮಹದಾಯಿ ವಿಚಾರದಲ್ಲಿ ಗೋವಾ ಸಿಎಂಗೆ ಮುಖಭಂಗ

ಬೆಳಗಾವಿ: ಮಹದಾಯಿ ವಿಚಾರದಲ್ಲಿ ಕರ್ನಾಟಕದ ಸರ್ಕಾರದ ವಿರುದ್ಧ ಸುಳ್ಳು ಆರೋಪ‌ ಮಾಡಿದ್ದ ಗೋವಾ ಸಿಎಂ ಪ್ರಮೋದ್ ಸಾವಂತ್‌ಗೆ ತೀವ್ರ ಮುಖಭಂಗವಾಗಿದೆ. ಬೆಳಗಾವಿ ಜಿಲ್ಲೆಯ ಖಾನಾಪೂರ ತಾಲೂಕಿನ ಕಣಕುಂಬಿ…

Read More »
ರಾಜ್ಯ

ಭಾರೀ ಮಳೆಗೆ ಉಡುಪಿ ತತ್ತರ – ಉಕ್ಕಿ ಹರಿದ ಇಂದ್ರಾಣಿ ತೀರ್ಥ ನದಿ, ನೆರೆಯಿಂದ ಜನರ ರಕ್ಷಣೆ

ಉಡುಪಿ: ಮುಂಗಾರು ಮಳೆ ಉಡುಪಿ ನಗರದ ಹಲವೆಡೆ ನೆರೆ ಸೃಷ್ಟಿಸಿದೆ. ಇಂದ್ರಾಣಿ ತೀರ್ಥ ಉಕ್ಕಿ ಹರಿದ ಪರಿಣಾಮ ನದಿ ಪಾತ್ರದ ಸ್ಥಳಗಳೆಲ್ಲ ಜಲಾವೃತಗೊಂಡಿದೆ. ಸುಮಾರು ಮೂರು ಗಂಟೆ…

Read More »
Top News

ರಷ್ಯಾಗೆ ತೆರಳಿದ ಪ್ರಧಾನಿ ಮೋದಿ

ಮಾಸ್ಕೋ: ಪ್ರಧಾನಿ ನರೇಂದ್ರ ಮೋದಿ ಇಂದು ರಷ್ಯಾಕ್ಕೆ ತೆರಳಿದ್ದಾರೆ. ಮಾಸ್ಕೋದಲ್ಲಿ ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾಗಲಿದ್ದಾರೆ. ಮೂರು ವರ್ಷಗಳ ನಂತರ ಪ್ರಧಾನಿ…

Read More »
Top News

ಮೀತಿ ಮೀರಿದ ರೀಲ್ಸ್ ಹುಚ್ಚು; ಫಸ್ಟ್ ನೈಟ್ ವಿಡಿಯೋ ಶೇರ್ ಮಾಡಿ ಹಲ್ ಚಲ್ ಎಬ್ಬಿಸಿದ ನವದಂಪತಿ

ಮುಂಬೈ: ಇತ್ತೀಚಿನ ದಿನಗಳಲ್ಲಿ ವ್ಲಾಗ್ ಮಾಡುವ ಒಂದು ಹೊಸ ಭೂತ ಜನರನ್ನು ಕಾಡುತ್ತಿದೆ. ಒಂಟಿ ಪುರುಷರಿಂದ ದಂಪತಿಗಳವರೆಗೂ ಎಲ್ಲರೂ ಸಾಕಷ್ಟು ವ್ಲಾಗ್‌ಗಳನ್ನು ಮಾಡುತ್ತಾರೆ. ಕೆಲವರು ರೀಲ್‌ಗಳನ್ನು ಮಾಡಲು…

Read More »
ರಾಜ್ಯ

ಗೋವಾದ ಪಾಲಿ ಜಲಪಾತದಲ್ಲಿ ಸಿಲುಕಿದ್ದ 50 ಮಂದಿ ಕನ್ನಡಿಗರ ರಕ್ಷಣೆ

ಪಕ್ಕದ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ ರಾಜ್ಯಗಳಲ್ಲಿ ಮಳೆರಾಯನ ಅಬ್ಬರ ಜೋರಾಗಿದೆ. ಇದರಿಂದ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿವೆ. ನದಿಗಳಿಗೆ ಮೈದುಂಬಿ ಹರಿಯುತ್ತಿರುವುದರಿಂದ ಜಲಪಾತಗಳು ಭೂರ್ಗರೆಯುತ್ತ ದುಮುಕುತ್ತಿವೆ.…

Read More »
Top News

ದಾಸನಿಗಾಗಿ ಶಕ್ತಿ ದೇವತೆಯ ಮೊರೆ ಹೋದ ಪತ್ನಿ ವಿಜಯಲಕ್ಷ್ಮಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್​ ಗಾಗಿ ಪತ್ನಿ ವಿಜಯಲಕ್ಷ್ಮಿ ಶಕ್ತಿ ದೇವತೆ ಮೊರೆ ಹೊರಟಿದ್ದಾರೆ. ದರ್ಶನ್​ ಬಿಡುಗಡೆಗೆ ಯಾವುದೇ ಅಡೆತಡೆಗಳು ಉಂಟಾಗದಂತೆ ದೇವರಿಗೆ…

Read More »
Top News

ಅಬ್ಬಬ್ಬಾ.. 25 ದಿನಕ್ಕೆ ದರ್ಶನ್ ಕಳೆದುಕೊಂಡ ತೂಕ ಇಷ್ಟೊಂದಾ?

ಬೆಂಗಳೂರು: ನಟ ದರ್ಶನ್ ಅವರು ಜೈಲಿನಲ್ಲಿದ್ದು ಒಂದು ತಿಂಗಳು ಆಗುತ್ತಾ ಬಂದಿದೆ. ಹೊರಗಿದ್ದಾಗ ಅವರು ಮಾಂಸದೂಟ ಮಾಡಿಕೊಂಡು ಹಾಯಾಗಿ ಇದ್ದರು. ಜಿಮ್​ನಲ್ಲಿ ವರ್ಕೌಟ್ ಮಾಡುತ್ತಿದ್ದರು. ಆದರೆ, ಜೈಲಿನಲ್ಲಿ…

Read More »
Top News

ಬಂಕರ್​ನಲ್ಲಿ ಅಡಗಿ ಕುಳಿತಿದ್ದ 4 ಭಯೋತ್ಪಾದಕರನ್ನು ಸದೆಬಡಿದ ಭಾರತೀಯ ಸೇನೆ

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳಿಂದ ಹತರಾದ ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕರು ಕಬೋರ್ಡ್‌ನೊಳಗೆ ನಿರ್ಮಿಸಲಾದ ಬಂಕರ್‌ನಲ್ಲಿ ಅಡಗಿಕುಳಿತಿದ್ದರು ಎನ್ನುವ ಮಾಹಿತಿ…

Read More »
Top News

ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ, ಇಂದಿನಿಂದ ಶುರು

ಉಕ್ರೇನ್​, ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ, ಮಂಗಳವಾರ ರಷ್ಯಾದಲ್ಲಿ ಹಲವು ಸುತ್ತಿನ ಮಾತುಕತೆಯಲ್ಲಿ ಪಾಲ್ಗೊಳ್ಳಲಿದ್ದಾರೆ.…

Read More »
Top News

ಗುರುವಿನ ದಾಖಲೆಯನ್ನೇ ಮುರಿದ ಶಿಷ್ಯ

ಹರಾರೆಯಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಅಭಿಷೇಕ್ ಶರ್ಮಾ (Abhishek Sharma) ಭರ್ಜರಿ ಶತಕ ಸಿಡಿಸಿ ಹಲವು ದಾಖಲೆ ಬರೆದಿದ್ದಾರೆ. ಈ ದಾಖಲೆಗಳ ನಡುವೆ…

Read More »
Top News

‘ಟೈಟಾನಿಕ್’ ಸಿನಿಮಾ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

ಟೈಟಾನಿಕ್  , ಅವತಾರ್ ಚಿತ್ರದ ನಿರ್ಮಾಪಕ ಜಾನ್ ಲ್ಯಾಂಡೌ 63ನೇ ವಯಸ್ಸಿಗೆ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ನಿರ್ಮಾಪಕ ವಿಧಿವಶರಾಗಿದ್ದಾರೆ. ಅವರ ನಿಧನದ ಕುರಿತು ಕುಟುಂಬಸ್ಥರು ಅಧಿಕೃತವಾಗಿ ತಿಳಿಸಿದ್ದಾರೆ. ಹಾಲಿವುಡ್‌ನಲ್ಲಿ…

Read More »
ಮನರಂಜನೆ

ನಟಿ ಮೇಘಾ ಶೆಟ್ಟಿ ಜಿಮ್ ವರ್ಕೌಟ್ ವಿಡಿಯೋ ವೈರಲ್: ದರ್ಶನ್ ಫ್ಯಾನ್ಸ್ ಇಟ್ಟ ಬೇಡಿಕೆ ಏನು?

ಬೆಂಗಳೂರು: ಕಿರುತೆರೆಯಿಂದ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿ ಬೇಡಿಕೆ ಸೃಷ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುವ ನಟಿ ಮೇಘಾ ಶೆಟ್ಟಿ ಅವರ ಹೊಸ ವಿಡಿಯೋ ವೈರಲ್ ಆಗಿದೆ. ಜಿಮ್ ನಲ್ಲಿ ಬೆವರಿಳಿಸಿವ, ವೀಕೆಂಡ್‌ನಲ್ಲಿ…

Read More »
ಆರೋಗ್ಯ

ಡೆಂಗ್ಯೂ ಅಬ್ಬರದ ನಡುವೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆ

ಹಾವೇರಿ: ರಾಜ್ಯಾದ್ಯಂತ ಡೆಂಗ್ಯೂ ಜ್ವರ ಬಿಟ್ಟು ಬಿಡದೇ ಜನರನ್ನು ಕಾಡುತ್ತಿದೆ. ಇದರ ನಡುವೆ ಹಾವೇರಿಯಲ್ಲಿ ಇಲಿ ಜ್ವರ ಪತ್ತೆಯಾಗಿದೆ ಹಾವೇರಿ (Haveri) ತಾಲ್ಲೂಕಿನ 12 ವರ್ಷದ ಬಾಲಕನಿಗೆ…

Read More »
Top News

ದರ್ಶನ್‌, ಪವಿತ್ರಾ ಗೌಡ ಸೇರಿದಂತೆ 10ಕ್ಕೂ ಹೆಚ್ಚು ಆರೋಪಿಗಳ ಫ್ರಿಂಗರ್‌ ಪ್ರಿಂಟ್‌ ಮ್ಯಾಚ್‌

ಬೆಂಗಳೂರು: ರೇಣುಕಾಸ್ವಾಮಿ ಕೊಲೆ‌ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರೈಂ ಸೀನ್ ಫಿಂಗರ್ ಪ್ರಿಂಟ್ ಜೊತೆ ಹತ್ತಕ್ಕೂ ಹೆಚ್ಚು ಆರೋಪಿಗಳ ಫಿಂಗರ್ ಪ್ರಿಂಟ್ (Finger Print) ಹೋಲಿಕೆಯಾಗಿರುವ ವಿಚಾರ ಪೊಲೀಸ್‌…

Read More »
Top News

ಬಿಜೆಪಿ ಶಾಸಕ ವಿಶ್ವನಾಥ್ ಹುಟ್ಟುಹಬ್ಬಕ್ಕೆ ಹಾಕಿದ್ದ ಫ್ಲೆಕ್ಸ್​ ಕುಸಿತ, ಕೋಮಕ್ಕೆ ಜಾರಿದ ವೃದ್ಧ

ಬೆಂಗಳೂರು, ಜುಲೈ.07: ಮುಂಬೈನಲ್ಲಿ ನಡೆದ ಹೋರ್ಡಿಂಗ್ಸ್ ದುರಂತ ಬಳಿಕವೂ ಬೆಂಗಳೂರಿನಲ್ಲಿ ಎಚ್ಚೆತ್ತುಕೊಂಡಿಲ್ಲ. ಬಿಬಿಎಂಪಿ ನಿರ್ಲಕ್ಷ್ಯಕ್ಕೆ ವ್ಯಕ್ತಿಯೊಬ್ಬರ ಜೀವಕ್ಕೆ ಆಪತ್ತು ಬಂದಿದೆ. ಅನಧಿಕೃತ ಫ್ಲೆಕ್ಸ್​ ತಲೆ ಮೇಲೆ ಬಿದ್ದು…

Read More »
Top News

43ನೇ ವಂಸತಕ್ಕೆ ಕಾಲಿಟ್ಟ ಕ್ಯಾಪ್ಟನ್‌ ಕೂಲ್!

ಭಾರತ ತಂಡ ಕಂಡಂತಹ ಗ್ರೇಟೆಸ್ಟ್ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿಗೆ ಇಂದು 43ನೇ ಹುಟ್ಟುಹಬ್ಬದ ಸಂಭ್ರಮ. ರಾಂಚಿಯಲ್ಲಿ ಜುಲೈ 7, 1981 ರಂದು ಜನಿಸಿದ ಧೋನಿ ತಮ್ಮ…

Read More »
Top News

ಕರ್ನಾಟಕದಲ್ಲಿ ಡೆಂಗ್ಯೂ ಅಬ್ಬರ; ರಾಜ್ಯದಲ್ಲಿ ಒಂದೇ ದಿನ 175 ಜನರಲ್ಲಿ ಡೆಂಗ್ಯೂ

ಬೆಂಗಳೂರು: ಕರ್ನಾಟಕದಲ್ಲಿ ಡೆಂಗ್ಯ ಸೋಕಿನ ಅಬ್ಬರ ಜೋರಾಗಿದೆ. ರಾಜ್ಯದಲ್ಲಿ ಶನಿವಾರ ಒಂದೇ ದಿನ 175 ಜನರಿಗೆ ಡೆಂಗ್ಯೂ ಸೋಂಕು ತಗುಲಿರುವುದು ದೃಢಪಟ್ಟಿದೆ. ಬಿಬಿಎಂಪಿ  ವ್ಯಾಪ್ತಿಯಲ್ಲಿ 115 ಜನರಿಗೆ…

Read More »
Top News

24 ಗಂಟೆಯಲ್ಲಿ ಟಿಬಿ ಡ್ಯಾಂಗೆ ಬಂತು 4 ಟಿಎಂಸಿ ನೀರು

ಬಳ್ಳಾರಿ: ಮಲೆನಾಡು ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಭದ್ರಾ ಜಲಾಶಯದ ಒಳ ಹರಿವಿನಲ್ಲಿ ಹೆಚ್ಚಳವಾಗುತ್ತಿದೆ. 24 ಗಂಟೆಗಳಲ್ಲಿ ಜಲಾಶಯಕ್ಕೆ 4 ಟಿಎಂಸಿ ನೀರು ಹರಿದು ಬಂದಿದೆ. ಸದ್ಯ…

Read More »
Top News

‘ಚಹಾ ಪುಡಿಗೂ ಕೃತಕ ಬಣ್ಣ ಬಳಕೆ’ ; ಆಹಾರ ಇಲಾಖೆಯಿಂದ 49 ಮಾದರಿ ಪುಡಿಗಳ ಪರೀಕ್ಷೆ

ಬೆಂಗಳೂರು: ಟೀ ಪುಡಿಯಲ್ಲಿ ಕೃತಕ ಬಣ್ಣ, ರುಚಿ ಹೆಚ್ಚಿಸುವ ರಾಸಾಯನಿಕ ಬಳಕೆ ಹಿನ್ನೆಲೆ ಕೃತಕ ಬಣ್ಣ, ರಾಸಾಯನಿಕ ಇರುವ ಟೀ ಪುಡಿ ಬ್ಯಾನ್‌ಗೆ ಸರ್ಕಾರ ನಿರ್ಧರಿಸಿದೆ. ರಾಜ್ಯ…

Read More »
Top News

ಓದಿದ್ದು 10ನೇ ತರಗತಿ ಮಾಡುವುದು ಡಾಕ್ಟರ್ ವೃತ್ತಿ- ಬಾಗಲಕೋಟೆಯಲ್ಲಿದ್ದಾರೆ 384 ನಕಲಿ ವೈದ್ಯರು

ಬಾಗಲಕೋಟೆ: ಜಿಲ್ಲೆಯಲ್ಲಿ ನಕಲಿ ವೈದ್ಯರ ಹಾವಳಿ ಹೆಚ್ಚಾಗಿದೆ. ನಕಲಿ ವೈದ್ಯರ ಆಚಾತುರ್ಯಕ್ಕೆ ಒಂದು ಜೀವ ಬಲಿ ಆಗಿದೆ. ಪೊಲೀಸರ ಪರಿಶೀಲನೆ ವೇಳೆ ಬಾಗಲಕೋಟೆ ಜಿಲ್ಲೆಯಲ್ಲಿ  384 ಜನರು…

Read More »
Top News

ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟ

ವಿಜಯಪುರ: ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಮತ್ತೆ ಬಾಯ್ಲರ್ ಸ್ಫೋಟಗೊಂಡಿದೆ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದ ಲ್ಲಿರೋ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಘಟನೆ ನಡೆದಿದೆ.…

Read More »
Top News

ಆಟ ಆಡೋ ಮಕ್ಕಳೆಲ್ಲ ಮದ್ಯ ವ್ಯಸನಿಗಳಾಗಿದ್ದಾರೆ, ಬಾರ್ ಬಂದ್ ಮಾಡ್ಸಿ – ಸಚಿವರ ಬಳಿ ಮಹಿಳೆಯ ಅಳಲು

ಚಿಕ್ಕಮಗಳೂರು: ಆಟ ಆಡೋ ಮಕ್ಕಳೆಲ್ಲ ಬಾರ್‌ಗೆ ಹೋಗ್ತಿದ್ದಾರೆ ಸರ್. ಬದುಕಿ-ಬಾಳಬೇಕಾದ ಮಕ್ಕಳೆಲ್ಲಾ ಕುಡಿದು ಸಾಯ್ತಿದ್ದಾರೆ. ದಯವಿಟ್ಟು ನಮ್ಮೂರಲ್ಲಿರೋ ಬಾರ್ ಬಂದ್ ಮಾಡ್ಸಿ ಸರ್ ಎಂದು ಮಹಿಳೆಯೊಬ್ಬರು ವೈದ್ಯಕೀಯ…

Read More »
Top News

ಅಧಿಕಾರ ಹಸ್ತಾಂತರಿಸಿ ಐಷಾರಾಮಿ ಕಾರು ಬಿಟ್ಟು ಸೈಕಲ್​​ನಲ್ಲಿ ಹೋದ ಮಾಜಿ ಪ್ರಧಾನಿ

ನೆದರ್ಲ್ಯಾಂಡ್​​​ನ ಮಾಜಿ ಪ್ರಧಾನಿ ಸರಳತೆಗೆ ಹೆಸರಾಗಿದ್ದಾರೆ. ಮಾಜಿ ಪ್ರಧಾನಿ ಮಾರ್ಕ್ ರುಟ್ಟೆ ಅವರು ತಮ್ಮ 14 ವರ್ಷಗಳ ಅಧಿಕಾರವನ್ನು ಬಿಟ್ಟುಕೊಡುವ ಸಂದರ್ಭದಲ್ಲಿ ಸರಳತೆಯನ್ನು ಮೇರೆದಿದ್ದಾರೆ. ಇದೀಗ ಈ…

Read More »
Top News

ವಿಮಾನದಲ್ಲಿ ಫೈಲಟ್ ಇರಲಿಲ್ಲ- ಸ್ಪೈಸ್‍‌ಜೆಟ್ ವಿರುದ್ಧ ಪ್ರಯಾಣಿಕರು ಧಿಕ್ಕಾರ

ಬೆಂಗಳೂರು: ಸ್ಪೈಸ್‌ಜೆಟ್ ಏರ್‌ಲೈನ್ಸ್ ಎಡವಟ್ಟಿನಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ 12 ಗಂಟೆಗಳ ಕಾಲ ವಿಮಾನದಲ್ಲಿಯೇ ಲಾಕ್ ಆಗಿರುವ ಪ್ರಯಾಣಿಕರು ಕೊನೆಗೂ ಬೆಂಗಳೂರಿಗೆ ಬಂದಿಳಿದಿದ್ದಾರೆ. ದೆಹಲಿ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ…

Read More »
ಆರೋಗ್ಯ

ಡೆಂಗ್ಯೂ ಗಂಭೀರ ಹಂತಕ್ಕೆ ತಲುಪಿದಾಗ ಚಿಕಿತ್ಸೆ ಇಲ್ಲ: ಡಾ. ಮಂಜುನಾಥ್

ಬೆಂಗಳೂರು: ಡೆಂಗ್ಯೂ ಗಂಭೀರ ಹಂತಕ್ಕೆ ತಲುಪಿದಾಗ ಅದಕ್ಕೆ ಚಿಕಿತ್ಸೆ ಇಲ್ಲ. ಹೀಗಾಗಿ ಏನೇನೋ ಫ್ರೀ ಕೊಡುವ ಬದಲು ಸ್ಲಂ, ವಠಾರಗಳಲ್ಲಿ ವಾಸ ಮಾಡುವವರಿಗೆ ಸೊಳ್ಳೆ ಪರದೆಗಳನ್ನು ಉಚಿತವಾಗಿ…

Read More »
ವೈರಲ್ ನ್ಯೂಸ್

ತನ್ನ ಮುದ್ದಿನ ನಾಯಿಗೆ 2.5ಲಕ್ಷ ರೂ. ಬೆಲೆಯ ಚಿನ್ನದ ಸರ ಖರೀದಿಸಿದ ಮಹಿಳೆ; ವಿಡಿಯೋ ವೈರಲ್

ಮಹಾರಾಷ್ಟ್ರ: ಸಾಕು ಪ್ರಾಣಿಗಳಿಗೆ ಸಂಬಂಧಿಸಿದ ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗುತ್ತಿರುತ್ತವೆ. ಇದೀಗ ಅಂತದ್ದೇ ವಿಡಿಯೋವೊಂದು ಲಕ್ಷಾಂತರ ನೆಟ್ಟಿಗರ ಮನಗೆದ್ದಿದೆ. ತನ್ನ ಮುದ್ದಿನ ಶ್ವಾನಕ್ಕೆ ಮಹಿಳೆಯೊಬ್ಬಳು ಚಿನ್ನದ…

Read More »
Top News

ರಿಷಿ ಸುನಕ್‌ ವಿದಾಯ ಭಾಷಣದ ವೇಳೆ ಗಮನಸೆಳೆದ ಪತ್ನಿ ಅಕ್ಷತಾ ಡ್ರೆಸ್-‌ ಫುಲ್‌ ಟ್ರೋಲ್‌

ಲಂಡನ್:‌ ಮಾಜಿ ಪ್ರಧಾನಿ ರಿಷಿ ಸುನಕ್‌ (Rishi Sunak) ಅವರ ವಿದಾಯ ಭಾಷಣದ ವೇಳೆ ಪತ್ನಿ ಅಕ್ಷತಾ ಮೂರ್ತಿ ಅವರ ಡ್ರೆಸ್‌ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ.…

Read More »
Top News

ಅನಂತ್ ಅಂಬಾನಿ ಸಂಗೀತ ಕಾರ್ಯಕ್ರಮದಲ್ಲಿ ಬ್ಯಾಕ್ ಡ್ಯಾನ್ಸರ್ಸ್​ ಆದ ಬಾಲಿವುಡ್ ಹೀರೋಗಳು

ಅಂಬಾನಿ ಮನೆಯ ಮದುವೆ ಕಾರ್ಯಕ್ರಮ ಎಂದರೆ ಅಲ್ಲಿ ಅದ್ದೂರಿತನ ಇರಲೇಬೇಕು. ಅದೆಷ್ಟು ಅದ್ದೂರಿತನ ಎಂದರೆ ಬಂದ ಅತಿಥಿಗಳಿಗೆ ಬಾಲಿವುಡ್ ಸೆಲೆಬ್ರಿಟಿಗಳು ಅಡುಗೆ ಬಡಿಸುತ್ತಾರೆ. ಬಂದ ಅತಿಥಿಗಳನ್ನು ನಟಿಯರು…

Read More »
Top News

ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ

ಟಿ20 ವಿಶ್ವಕಪ್ ಗೆದ್ದು ತವರಿಗೆ ಆಗಮಿಸಿರುವ ಮೊಹಮ್ಮದ್ ಸಿರಾಜ್​ಗೆ ಅದ್ಧೂರಿ ಸ್ವಾಗತ ನೀಡಲಾಗಿದೆ. ಮುಂಬೈನಲ್ಲಿ ವಿಜಯೋತ್ಸವ ಆಚರಿಸಿ ಹೈದರಾಬಾದ್​ಗೆ ಬಂದಿಳಿದ ಸಿರಾಜ್ ಅವರನ್ನು ಕಾರಿನಲ್ಲಿ ನಿಲ್ಲಿಸಿ ಮೆರವಣಿಗೆ…

Read More »
Top News

ಶಿವಮೊಗ್ಗದಲ್ಲಿ ಝಿಕಾ ವೈರಸ್‍ಗೆ ಮೊದಲ ಬಲಿ

ಶಿವಮೊಗ್ಗ: ಝಿಕಾ ವೈರಸ್  ಸೋಂಕಿನಿಂದ 74 ವರ್ಷದ ವೃದ್ಧರೊಬ್ಬರು ಮೃತಪಟ್ಟ ಘಟನೆ ಶಿವಮೊಗ್ಗದ ಗಾಂಧಿನಗರದಲ್ಲಿ ನಡೆದಿದೆ. ಜೂ. 19 ರಂದು ತೀವ್ರ ಜ್ವರದಿಂದ ಬಳಲುತ್ತಿದ್ದ ಅವರನ್ನು ನಗರದ…

Read More »
Top News

ಸ್ಪೈಸ್ ಜೆಟ್ ಏರ್‌ಲೈನ್ಸ್ ಎಡವಟ್ಟು- ಪ್ರಯಾಣಿಕರು 12 ಗಂಟೆ ವಿಮಾನದಲ್ಲೇ ಲಾಕ್

ಬೆಂಗಳೂರು: ಸ್ಪೈಸ್ ಜೆಟ್ ಏರ್‌ಲೈನ್ಸ್ ಸಿಬ್ಬಂದಿಯ ಎಡವಟ್ಟಿನಿಂದಾಗಿ ಟೇಕಾಫ್ ಆಗದ ವಿಮಾನದಲ್ಲೇ ಪ್ರಯಾಣಿಕರು ಲಾಕ್ ಆದ ಪ್ರಸಂಗ ನಡೆದಿದೆ. ಫ್ಲೈಟ್ ನಲ್ಲೇ 100ಕ್ಕೂ ಹೆಚ್ಚು ಪ್ರಯಾಣಿಕರು ಲಾಕ್…

Read More »
Top News

ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಬಜಾಜ್

ದ್ವಿಚಕ್ರ ವಾಹನ ತಯಾರಕ ಕಂಪನಿಯಾದ ಬಜಾಜ್ ಆಟೋ  ವಿಶ್ವದ ಮೊದಲ ಸಿಎನ್‌ಜಿ ಬೈಕ್ ‘ಬಜಾಜ್ ಫ್ರೀಡಂ 125’ ಅನ್ನು ಬಿಡುಗಡೆಗೊಳಿಸಿದೆ. ಇದರ ಎಕ್ಸ್ ಶೋರೂಂ ಬೆಲೆ ರೂ.95,000…

Read More »
ಸಿನಿಮಾ

ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕುಲ್ಲಿಂದರ್‌ ದಾಬಸ್‌ಪೇಟೆಗೆ ವರ್ಗ

ದಾಬಸ್‌ಪೇಟೆ: ಕಳೆದ ತಿಂಗಳು ಚಂಡೀಗಢ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಸಂಸದೆ, ನಟಿ ಕಂಗನಾ ರಣಾವತ್‌ಗೆ ಕಪಾಳಮೋಕ್ಷ ಮಾಡಿ ಅಮಾನತುಗೊಂಡಿದ್ದ ಸಿಐಎಸ್ ಎಫ್ ಸಿಬ್ಬಂದಿ ಕುಲ್ವಿಂದರ್‌ಕೌರ್‌ಅವರನ್ನು ಬೆಂಗಳೂರಿಗೆ ವರ್ಗಾವಣೆ…

Read More »
Top News

ಮಂಗಳಮುಖಿಯರಿಗೂ ಗೃಹಲಕ್ಷ್ಮೀ ಅಡಿ ₹2000 ನೀಡಲು ನಿರ್ಧಾರ

ಬೆಂಗಳೂರು: ಲಿಂಗತ್ವ ಅಲ್ಪಸಂಖ್ಯಾತರು ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2 ಸಾವಿರ ರು. ಪಡೆಯಲು ಅನುಕೂಲವಾಗುವಂತೆ ಗೃಹಲಕ್ಷ್ಮಿ ಯೋಜನೆಯ ತಂತ್ರಾಂಶ ದಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಲಿಂಗತ್ವ ಅಲ್ಪಸಂಖ್ಯಾತರ…

Read More »
ಶಿಕ್ಷಣ

ಶಿಕ್ಷಕನ ವರ್ಗಾವಣೆ ಬೆನ್ನಲ್ಲೇ 133 ಮಕ್ಕಳು ಅವರ ಜತೆ ಶಿಫ್ಟ್!

ಹೈದರಾಬಾದ್‌: ಸರ್ಕಾರಿ ಪ್ರಾಥಮಿಕ ಶಾಲೆಯೊಂದರ ಶಿಕ್ಷಕ ಜೆ. ಶ್ರೀನಿವಾಸ್ ವರ್ಗಾವಣೆಯಾಗಿದ್ದು, ಅವರನ್ನು ಹಿಂಬಾಲಿಸಿ 133 ವಿದ್ಯಾರ್ಥಿಗಳೂ ಅವರು ವರ್ಗಾವಣೆಗೊಂಡ ಶಾಲೆ ಸೇರಿದ ಅಪರೂಪದ ಪ್ರಸಂಗ ತೆಲಂಗಾಣದಲ್ಲಿ ನಡೆದಿದೆ.…

Read More »
ಸಿನಿಮಾ

ಮದುವೆ ಯಾವಾಗ ಎಂದು ಪ್ರಶ್ನಿಸಿದ್ದಕ್ಕೆ ಶ್ರುತಿ ಹಾಸನ್ ಗರಂ

ಸೌತ್ ಬ್ಯೂಟಿ ಶ್ರುತಿ ಹಾಸನ್ ಸಿನಿಮಾಗಿಂತ ಹೆಚ್ಚು ಖಾಸಗಿ ವಿಚಾರವಾಗಿಯೇ ಸುದ್ದಿಯಲ್ಲಿದ್ದಾರೆ. ಇದೀಗ ಅಭಿಮಾನಿಯೊಬ್ಬ, ನಿಮ್ಮ ಮದುವೆ ಯಾವಾಗ ಎಂದಿದ್ದಕ್ಕೆ ನಟಿ ಗರಂ ಆಗಿದ್ದಾರೆ. ಖಡಕ್ ಆಗಿ…

Read More »
Top News

ಸಿಸೇರಿಯನ್‌ ವೇಳೆ ಮಗುವಿನ ಮರ್ಮಾಂಗವನ್ನೇ ಕೊಯ್ದ ವೈದ್ಯ

ದಾವಣಗೆರೆ: ಇಲ್ಲಿನ ಜಿಲ್ಲಾ ಚಿಗಟೇರಿ ಆಸ್ಪತ್ರೆಯಲ್ಲಿ ವೈದ್ಯನೊಬ್ಬ ಭಾರೀ ಎಡವಟ್ಟು ಮಾಡಿದ್ದಾನೆ. ಸಿಸೇರಿಯನ್‌ ಮಾಡುವ ವೇಳೆ ಹೊಟ್ಟೆಯಲ್ಲಿದ್ದ ಮಗುವಿನ ಮರ್ಮಾಂಗವನ್ನೇ ವೈದ್ಯ ಕೊಯ್ದ ಘಟನೆ ನಡೆದಿದೆ. ವೈದ್ಯನನ್ನು ನಿಜಾಮುದ್ದೀನ್…

Read More »
ವಿಶೇಷ

ವಿಶ್ವ ಚಾಕೊಲೇಟ್‌ ದಿನದಂದು ನಿಮ್ಮ ಗರ್ಲ್ ಫ್ರೆಂಡ್​​​​ಗೆ ಈ ರೀತಿ ಸ್ವೀಟ್ ಮೆಸೇಜ್ ಕಳುಹಿಸಿ

ಚಾಕೊಲೇಟ್ ಇಷ್ಟ ಪಡದವರು ಯಾರು ಇಲ್ಲ. ಪುಟ್ಟ ಮಕ್ಕಳಿಂದ ಹಿಡಿದು ವೃದ್ಧರು ಕೂಡ ಬಹಳ ಇಷ್ಟ ಪಟ್ಟೆ ಸವಿಯುತ್ತಾರೆ. ಬಾಯಿಯನ್ನು ಸಿಹಿಯಾಗಿಸುವ ಈ ಚಾಕೊಲೇಟ್, ನಮ್ಮ ಆರೋಗ್ಯಕ್ಕೂ…

Read More »
Top News

ಜೀವ ತೆಗೆಯುವಂತಹ ಟಿಪ್ಸ್ ಕೊಟ್ಟು ಅಭಿಮಾನಿಗಳನ್ನು ತೊಂದರೆಗೆ ಸಿಲುಕಿಸುತ್ತಿದ್ದಾರೆ ಸಮಂತಾ

ನಟಿ ಸಮಂತಾ ರುತ್ ಪ್ರಭು ಅವರು ಸಿನಿಮಾ ರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅವರು ಏನಿದ್ದರೂ ಈಗ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವುದರಲ್ಲಿ ಬ್ಯುಸಿ ಆಗಿದ್ದಾರೆ. ಇದಕ್ಕೆ…

Read More »
ವೈರಲ್ ನ್ಯೂಸ್

ವಿಶ್ವಕಪ್​​​ ಕಲಿಗಳನ್ನು ನೋಡಲು ಮರವೇರಿ ಕುಳಿತ ಕ್ರಿಕೆಟ್‌ ಪ್ರೇಮಿ; ಫೋಟೋ ವೈರಲ್‌

ಟಿ20 ವಿಶ್ವಕಪ್‌ ಗೆದ್ದ 5 ದಿನಗಳ ಬಳಿಕ ಟೀಂ ಇಂಡಿಯಾ ತಂಡ ತವರಿಗೆ ಆಗಮಿಸಿದ್ದು, ಭರ್ಜರಿ ಸ್ವಾಗತ ದೊರಕಿದೆ. ಜೊತೆಗೆ ನಿನ್ನೆ ಸಂಜೆ ಮುಂಬೈನಲ್ಲಿ ವಿಜಯೋತ್ಸವ ಮೆರವಣಿಗೆಯನ್ನು…

Read More »
ಆರೋಗ್ಯ

ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆ ಬಂದಿದ್ದ 16 ಮಂದಿಯ ದೃಷ್ಟಿಯೇ ಹೋಯ್ತು

ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗೆಂದು ಬಂದಿದ್ದ 16 ಮಂದಿ ದೃಷ್ಟಿ ಕಳೆದುಕೊಂಡಿರುವ ಘಟನೆ ಕೋಲ್ಕತ್ತಾದ ಮೆಟಿಯಾಬ್ರುಜ್​ ಸೂಪರ್​ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಡೆದಿದೆ. ಈ ಘಟನೆಯಿಂದ ರಾಜ್ಯದ ವೈದ್ಯಕೀಯ…

Read More »
ಸಿನಿಮಾ

ರೇಣುಕಾಸ್ವಾಮಿ ಕೊಲೆ ಪ್ರಕರಣ- ದರ್ಶನ್‍ಗೆ 40 ಲಕ್ಷ ಕೊಟ್ಟ ಮೋಹನ್ ರಾಜ್‍ಗೆ ಮತ್ತೆ ನೋಟಿಸ್

ಬೆಂಗಳೂರು: ಸ್ಯಾಂಡಲ್‍ವುಡ್ ನಟ, ಚಾಲೆಂಜಿಂಗ್ ಸ್ಟಾರ್ ದರ್ಶನ್  ಹಾಗೂ ಗ್ಯಾಂಗ್‍ನಿಂದ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮತ್ತೆ ಟ್ವಿಸ್ಟ್ ಸಿಗುತ್ತಿದೆ. ರೇಣುಕಾಸ್ವಾಮಿ ಹತ್ಯೆ…

Read More »
Top News

ಬ್ರಿಟನ್ ಸಾರ್ವತ್ರಿಕ ಚುನಾವಣೆ, ಸೋಲೊಪ್ಪಿಕೊಂಡ ರಿಷಿ ಸುನಕ್, ಸರ್ಕಾರ ರಚಿಸಲಿದೆ ಲೇಬರ್ ಪಕ್ಷ

ಬ್ರಿಟನ್​ನ ಸಾರ್ವತ್ರಿಕ ಚುನಾವಣೆಯಲ್ಲಿ ಹಾಲಿ ಪ್ರಧಾನಿ ರಿಷಿ ಸುನಕ್ ಸೋಲೊಪ್ಪಿಕೊಂಡಿದ್ದಾರೆ. ವಿರೋಧ ಪಕ್ಷ ಲೇಬರ್ ಪಾರ್ಟಿ 300ಕ್ಕೂ ಅಧಿಕ ಸ್ಥಾನ ಗಳಿಸಿದ್ದರೆ ರಿಷಿ ಸುನಕ್ ಅವರ ಕನ್ಸರ್ವೇಟಿವ್ ಪಕ್ಷ…

Read More »
Top News

ಮುಡಾ ಹಗರಣ ಬಯಲು ಮಾಡಿದ ಮೈಸೂರು ಡಿಸಿ ಕೆವಿ ರಾಜೇಂದ್ರ ವರ್ಗ

ಮೈಸೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ ಹಗರಣ ರಾಜ್ಯ ಸರ್ಕಾರಕ್ಕೆ ತಲೆ ನೋವಾಗಿದೆ. ಈ ಮುಡಾ ಹಗರಣದ ಬಗ್ಗೆ ಒಂದು ವರ್ಷದ ಹಿಂದೆಯೇ ಸರ್ಕಾರದ ಗಮನಕ್ಕೆ ತಂದಿದ್ದ ಮೈಸೂರು…

Read More »
ಸಿನಿಮಾ

ದರ್ಶನ್ ಘಟನೆ ಕೇಳಿದ್ಮೇಲೆ ಶಾಕ್ ಆಯ್ತು: ‘ತಾರಕ್‌’ ನಟಿ ಶಾನ್ವಿ ಶ್ರೀವಾತ್ಸವ್

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ಖ್ಯಾತ ನಟ ದರ್ಶನ್ ಅರೆಸ್ಟ್ ಆಗಿದ್ದಾರೆ. ಈಗ ದರ್ಶನ್ ಪ್ರಕರಣದ ಬಗ್ಗೆ ತಾರಕ್ ನಟಿ ಶಾನ್ವಿ ರಿಯಾಕ್ಟ್ ಮಾಡಿದ್ದಾರೆ.…

Read More »
Top News

ಮಣ್ಣಿನ ರುಚಿ ಹೇಗಿತ್ತು ಎಂದು ರೋಹಿತ್‌ಗೆ ಪ್ರಶ್ನಿಸಿದ ಮೋದಿ

ನವದೆಹಲಿ : ಟಿ20 ವಿಶ್ವಕಪ್ ವಿಜೇತ ತಂಡವು ಬಾರ್ಬಡೋಸ್ನಿಂದ ಹಿಂದಿರುಗಿದ ನಂತರ ಗುರುವಾರ ನವದೆಹಲಿಯ ಪ್ರಧಾನಿ ನರೇಂದ್ರ ಮೋದಿಯವರನ್ನ ಅವರ ನಿವಾಸದಲ್ಲಿ ಭೇಟಿ ಮಾಡಿತು. ಚಾರ್ಟರ್ಡ್ ವಿಮಾನದಲ್ಲಿ…

Read More »
Top News

ಅನ್ನಭಾಗ್ಯ ಅಕ್ಕಿ ಹೋಟೆಲ್‌ಗೆ ಮಾರುವ ಅಯೋಗ್ಯರನ್ನು ಶಿಕ್ಷಿಸಿ: ಹೈಕೋರ್ಟ್

ಬೆಂಗಳೂರು:  ಬಡವರಿಗಾಗಿ ರೂಪಿಸಲಾಗಿರುವ ‘ಅನ್ನಭಾಗ್ಯ’ ನೆಯ ಅಕ್ಕಿಯನ್ನು ಹೋಟೆಲ್‌ಗಳಿಗೆ ಮಾರುವ ಅಯೋಗ್ಯರ ವಿರುದ್ಧ ಜಿಲ್ಲಾಧಿಕಾರಿಗಳು ಮುಲಾಜಿಲ್ಲದೆ ಕ್ರಮ ಜರುಗಿಸಬೇಕು ಎಂದು ಹೈಕೋರ್ಟ್ ಮೌಖಿಕವಾಗಿ ಸೂಚಿಸಿದೆ. ಪ್ರಕರಣವೊಂದರ ವಿಚಾರಣೆ…

Read More »
ಸಿನಿಮಾ

ಅನಂತ್-ರಾಧಿಕಾ ಸಂಗೀತ ಕಾರ್ಯಕ್ರಮಕ್ಕೆ ಜಸ್ಟಿನ್ ಬೀಬರ್; ಪಡೆದ ಸಂಭಾವನೆ ಕೇಳಿದ್ರೆ ಶಾಕ್ ಗ್ಯಾರಂಟಿ

ಮುಕೇಶ್ ಅಂಬಾನಿ ಹಾಗೂ ನೀತಾ ಅಂಬಾನಿ ಅವರ ಕಿರಿಯ ಮಗ ಅನಂತ್ ಅಂಬಾನಿ ಮದುವೆ ಅದ್ದೂರಿಯಾಗಿ ನೆರವೇರುತ್ತಿದೆ. ಅವರು ರಾಧಿಕಾ ಮರ್ಚಂಟ್​ನ ಜುಲೈ 12ರಂದು ವಿವಾಹ ಆಗಲಿದ್ದಾರೆ.…

Read More »
Top News

ರೈತರಿಗೆ ಕೋಚಿಮುಲ್ ಬಿಗ್ ಶಾಕ್ – ಹಾಲು ಉತ್ಪಾದಕರಿಗೆ 2 ರೂ. ಕಡಿತ

ಕೋಲಾರ: ಕೆಎಂಎಫ್ ಹಾಲಿನ ದರ ಏರಿಕೆ ಮಾಡಿದ ಬೆನ್ನಲ್ಲೇ ರೈತರಿಗೆ ನೀಡುವ ಹಾಲಿನ ಬೆಲೆಯಲ್ಲಿ 2 ರೂಪಾಯಿ ಕಡಿತಗೊಳಿಸಿ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟ…

Read More »
Top News

ನಟ ದರ್ಶನ್ ಸೇರಿ 17 ಆರೋಪಿಗಳಿಗೆ ಜು.18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ , ಪವಿತ್ರಾ ಗೌಡ ಸೇರಿ 17 ಆರೋಪಿಗಳಿಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ. ಜು.18 ರ ವರೆಗೆ…

Read More »
ವೈರಲ್ ನ್ಯೂಸ್

ಆಕ್ಟಿಂಗ್‌ ಬಿಟ್ಟು ಜ್ಯೂಸ್‌ ಅಂಗಡಿ ಇಟ್ರಾ ಹೃತಿಕ್‌ ರೋಷನ್‌? ಇದೇನು ಹೊಸ ಕಥೆ

ಈ ಪ್ರಪಂಚದಲ್ಲಿ ಒಬ್ಬರಂತೆ ಏಳು ಮಂದಿ ಇರುತ್ತಾರೆ ಎಂಬ ನಂಬಿಕೆ ಇದೆ. ಇದಕ್ಕೆ ಸಾಕ್ಷಿ ಎಂಬಂತೆ ಒಬ್ಬರಂತೆ ಕಾಣುವ ಮತ್ತೊಬ್ಬರು ಸಿಕ್ಕಿದ್ದೂ ಉಂಟು. ಅದರಲ್ಲೂ ಯಾರಾದರೂ ಸಿನೆಮಾ…

Read More »
Top News

ಕಾನೂನಿಗಿಂತ ಯಾರು ಮೇಲಲ್ಲ, ಈ ಕೃತ್ಯ ಮಾಡುವ ವ್ಯಕ್ತಿತ್ವ ದರ್ಶನ್‌ದಲ್ಲ- ಮೌನ ಮುರಿದ ಸುಮಲತಾ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ  ಪ್ರಕರಣವಾಗಿ ಆರೋಪಿಯಾಗಿರುವ ನಟ ದರ್ಶನ್ ಬಗ್ಗೆ ನಟಿ ಕಮ್ ಸಂಸದೆ ಸುಮಲತಾ ಮೌನ ಮುರಿದಿದ್ದಾರೆ. ದರ್ಶನ್ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ…

Read More »
ಸಿನಿಮಾ

ಖುಷಿ ಸುದ್ದಿ ಸದ್ಯದಲ್ಲೇ ಕೊಡ್ತೀವಿ- ತರುಣ್ ಮದುವೆ ಬಗ್ಗೆ ಮಾಲತಿ ಸುಧೀರ್ ಪ್ರತಿಕ್ರಿಯೆ

ರಾಬರ್ಟ್, ಕಾಟೇರ, ಸಿನಿಮಾಗಳ ನಿರ್ದೇಶಕ ತರುಣ್ ಸುಧೀರ್  ಮತ್ತು ನಟಿ ಸೋನಾಲ್ ಮದುವೆ ಆಗ್ತಿದ್ದಾರೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡಿತ್ತು. ಆದರೆ ಸ್ಪಷ್ಟನೆ ಸಿಕ್ಕಿರಲಿಲ್ಲ. ಇದೀಗ…

Read More »
ಕ್ರಿಕೆಟ್

ವಿಶ್ವಕಪ್ ಸಂಭ್ರಮ – ಮೋದಿಯನ್ನು ಭೇಟಿಯಾದ ಟೀಮ್ ಇಂಡಿಯಾ

ನವದೆಹಲಿ: ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿರುವ ಟೀಮ್ ಇಂಡಿಯಾ ಆಟಗಾರರರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಮೋದಿ ಟೀಮ್ ಇಂಡಿಯಾ ನಾಯಕರಿಗೆ ಅಭಿನಂದಿಸಿದ್ದಾರೆ.…

Read More »
ಸಿನಿಮಾ

ವರಲಕ್ಷ್ಮಿ ಶರತ್‌ಕುಮಾರ್ ಅದ್ಧೂರಿ ಆರತಕ್ಷತೆ- ಕಿಚ್ಚ ಸುದೀಪ್ ಕುಟುಂಬ ಭಾಗಿ

ತಮಿಳಿನ ಜನಪ್ರಿಯ ನಟಿ ವರಲಕ್ಷ್ಮಿ ಶರತ್‌ಕುಮಾರ್ ಬಹುಕಾಲದ ಗೆಳೆಯ ನಿಕೊಲಾಯ್ ಜೊತೆ ಥೈಲ್ಯಾಂಡ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜು.3ರಂದು ಚೆನ್ನೈನಲ್ಲಿ ಅದ್ಧೂರಿ ಆರತಕ್ಷತೆ  ಆಯೋಜಿಸಿದ್ದು, ಕನ್ನಡದ ಸ್ಟಾರ್…

Read More »
Top News

ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೂ ನನ್ನ ದಾರಿಗೆ ಏನೇ ಎದುರಾದರೂ ಹೆದರಲ್ಲ: ಯುವ ಪತ್ನಿ ಶ್ರೀದೇವಿ

ಬೆಂಗಳೂರು: ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೆ ನನ್ನ ದಾರಿಗೆ ಏನೇ ಎದುರಾದರೂ ನಾನು ಹೆದರುವುದಿಲ್ಲ ಎಂದು ಸ್ಯಾಂಡಲ್‌ವುಡ್‌  ನಟ ಯುವ ಪತ್ನಿ ಶ್ರೀದೇವಿ…

Read More »
Top News

ಪವಿತ್ರಾಗೌಡ ದರ್ಶನ್‌ ಪತ್ನಿ ಅಲ್ಲ: ಪೊಲೀಸ್‌ ಆಯುಕ್ತರಿಗೆ ವಿಜಯಲಕ್ಷ್ಮಿ ಪತ್ರ

ಬೆಂಗಳೂರು: ಪವಿತ್ರಾ ಗೌಡ, ದರ್ಶನ್‌ ಅವರ ಪತ್ನಿ ಅಲ್ಲ ಎಂದು ನಗರ ಪೊಲೀಸ್‌ ಆಯುಕ್ತರಿಗೆ ನಟ ದರ್ಶನ್‌ ಪತ್ನಿ ವಿಜಯಲಕ್ಷ್ಮಿ ಪತ್ರ ಬರೆದು ಸ್ಪಷ್ಟನೆ ನೀಡಿದ್ದಾರೆ. 2003ರಲ್ಲಿ…

Read More »
Top News

ತವರಿಗೆ ಮರಳಿದ ʼವಿಶ್ವʼ ಚಾಂಪಿಯನ್ಸ್‌! – ಇಂದು ಸಂಜೆ ಮುಂಬೈನಲ್ಲಿ ರೋಡ್‌ ಶೋ

ನವದೆಹಲಿ: ಟಿ20 ವಿಶ್ವಕಪ್‌ ಕ್ರಿಕೆಟ್‌ ಚಾಂಪಿಯನ್‌ ಟೀಂ ಇಂಡಿಯಾ  ಇಂದು ಬೆಳಗ್ಗೆ ತಾಯ್ನಾಡಿಗೆ ಆಗಮಿಸಿದೆ. ವೆಸ್ಟ್‌ಇಂಡೀಸ್‌ನ ಬಾರ್ಬಡೋಸ್‌ನಿಂದ ಹೊರಟಿದ್ದ ವಿಶೇಷ ವಿಮಾನ ದೆಹಲಿಯಲ್ಲಿರುವ  ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ…

Read More »
Top News

ಹಿರಿಯ ಪತ್ರಕರ್ತ ವಿಶ್ವೇಶ್ವರ್ ಭಟ್‌ಗೆ ಹೃದಯಾಘಾತ

ಬೆಂಗಳೂರು: ಹಿರಿಯ ಪತ್ರಕರ್ತ, ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ್ ಭಟ್ ಅವರಿಗೆ ಹೃದಯಾಘಾತವಾಗಿದೆ. 57 ವರ್ಷದ ವಿಶ್ವೇಶ್ವರ್ ಭಟ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಶ್ವೇಶ್ವರ್ ಭಟ್‌ಗೆ…

Read More »
ಸುದ್ದಿ

ಮಂಗಳೂರಿನ ಬಲ್ಮಠ ರಸ್ತೆಯಲ್ಲಿ ಮಣ್ಣು ಕುಸಿತ- ಓರ್ವ ಕಾರ್ಮಿಕನ ರಕ್ಷಣೆ, ಮತ್ತೋರ್ವನಿಗಾಗಿ ಶೋಧ

ಮಂಗಳೂರು: ನಗರದ ಬಲ್ಮಠ  ರಸ್ತೆಯಲ್ಲಿ ಕಟ್ಟಡದ ಮಣ್ಣು ಕುಸಿದು ಬಿಹಾರ ಮೂಲದ ಇಬ್ಬರು ಕಾರ್ಮಿಕರು ಮಣ್ಣಿನಡಿ ಸಿಲುಕಿದ ಘಟನೆ ನಡೆದಿದೆ. ಚಂದನ್ ಕುಮಾರ್ (30) ಮತ್ತು ರಾಜಕುಮಾರ್…

Read More »
Top News

10 ವರ್ಷ ಕೇವಲ ‘ರುಚಿ’ ನೋಡಿದ್ದೀರಿ, 3ನೇ ಅವಧಿಯಲ್ಲಿ ‘ಮೃಷ್ಟಾನ್ನ ಭೋಜನ’: ಪ್ರಧಾನಿ ಮೋದಿ

ಹೊಸ ದಿಲ್ಲಿ: ಭಾರತೀಯ ಜನತಾ ಪಕ್ಷ ಮತ್ತೊಂದು ಅವಧಿಗೆ ಅಧಿಕಾರಕ್ಕೆ ಬಂದರೆ ದೇಶದ ಸಂವಿಧಾನವನ್ನೇ ಬದಲಾವಣೆ ಮಾಡುತ್ತದೆ ಎಂಬ ಕಾಂಗ್ರೆಸ್ ಪಕ್ಷದ ಆರೋಪಗಳಿಗೆ ತಿರುಗೇಟು ನೀಡಿದ ಪ್ರಧಾನಿ ಮೋದಿ,…

Read More »
Top News

ಇದೇ ಮೊದಲ ಬಾರಿಗೆ ಪ್ರಜ್ವಲ್‌ ನೋಡಲು ಪರಪ್ಪನ ಆಗ್ರಹಾರಕ್ಕೆ ಬಂದ ರೇವಣ್ಣ

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರನ್ನು ಭೇಟಿ ಮಾಡಲು ಮಾಜಿ ಸಚಿವ ಹೆಚ್‌ಡಿ ರೇವಣ್ಣ ಇದೇ ಮೊದಲ ಬಾರಿಗೆ ಪರಪ್ಪನ ಅಗ್ರಹಾರಕ್ಕೆ ಆಗಮಿಸಿದ್ದಾರೆ. ಪೆನ್ ಡ್ರೈವ್ ಪ್ರಕರಣದಲ್ಲಿ ಜೈಲು…

Read More »
ವೈರಲ್ ನ್ಯೂಸ್

ಕಟ್ಟಡಕ್ಕೆ ಮುಂಗಾಲಲ್ಲಿ ಬಲ ಕೊಟ್ಟು, ಎರಡು ಕಾಲಿನಲ್ಲಿ ನಿಂತು ಹಲಸಿನ ಹಣ್ಣು ತೆಗೆದ ಆನೆ! : ನೋಡಿ ಈ ದೃಶ್ಯ

ಆನೆಗಳಿಗೆ ಕಬ್ಬು, ಹಲಸಿನ ಹಣ್ಣು ಸೇರಿ ಸಾಕಷ್ಟು ಇಷ್ಟದ ಆಹಾರಗಳಿವೆ. ಇವುಗಳನ್ನು ಕಂಡರೆ ಅವುಗಳು ತಿನ್ನದೇ ಬಿಡುವುದಿಲ್ಲ. ಕಬ್ಬಿನ ಲಾರಿಯನ್ನು ಅಡ್ಡಗಟ್ಟಿ ಪಡೆಯುವ ಸಾಕಷ್ಟು ವಿಡಿಯೋಗಳನ್ನು ನೀವು…

Read More »
ಸುದ್ದಿ

ದೆಹಲಿಯ ಕರ್ನಾಟಕ ಭವನದ ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬಳ್ಳಾರಿ: ದೆಹಲಿಯ ಕರ್ನಾಟಕ ಭವನದ  ನೌಕರನ ಶವ ನೇಣು ಬಿಗಿದ ಸ್ಥಿತಿಯಲ್ಲಿ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಖಾನಾ ಹೊಸಳ್ಳಿ ಹೊರವಲಯದಲ್ಲಿ ಪತ್ತೆಯಾಗಿದೆ. ಎಂ ಬಿ ಅಯ್ಯನಹಳ್ಳಿ…

Read More »
ಸಿನಿಮಾ

ಕೊಲೆಗೆ ಸ್ಕೆಚ್, ಪಾರ್ಟಿ, ಡಾನ್ಸ್: ಏನಿದು ಡ್ರಾಮಾ?

ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಸದ್ದು ಮಾಡುತ್ತಿರುವ ಸಿನಿಮಾಗಳಲ್ಲಿ ‘ಫ್ಯಾಮಿಲಿ ಡ್ರಾಮ’ ಕೂಡ ಒಂದು. ಈಗಾಗಲೇ ಟ್ರೈಲರ್ ಮೂಲಕ ಗಮನ ಸೆಳೆದಿರುವ ‘ಫ್ಯಾಮಿಲಿ ಡ್ರಾಮ’ ಸದ್ಯ ಇಂಟ್ರೆಸ್ಟಿಂಗ್ ಟೈಟಲ್ ಟ್ರ‍್ಯಾಕ್…

Read More »
Top News

ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌ ಮಾಡಿದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ನಟ ದರ್ಶನ್ ಖೈದಿ ನಂಬರಿನಲ್ಲಿ ಮಗುವಿನ ಪೊಟೋ ಶೂಟ್‌  ಮಾಡಿಸಿದರಿಗೆ ಬಿಸಿ ಮುಟ್ಟಿಸಲು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮುಂದಾಗಿದೆ. ಹೌದು. ದರ್ಶನ್‌…

Read More »
Top News

ಅನಂತ್ ಅಂಬಾನಿ- ರಾಧಿಕಾ ಮರ್ಚಂಟ್ ಮದುವೆಗೂ ಮುನ್ನ ಅಂಬಾನಿ ಕುಟುಂಬದಿಂದ ಸಾಮೂಹಿಕ ವಿವಾಹ

ಮುಕೇಶ್- ನೀತಾ ಅಂಬಾನಿ ದಂಪತಿಯ ಮಗ ಅನಂತ್ ಅಂಬಾನಿ ಅವರ ಮದುವೆ ಇದೇ ಜುಲೈ 12ನೇ ತಾರೀಕಿಗೆ ರಾಧಿಕಾ ಮರ್ಚೆಂಟ್ ಜೊತೆಗೆ ನಡೆಯಲಿದೆ. ತಮ್ಮ ಕಿರಿಯ ಪುತ್ರ…

Read More »
ವೈರಲ್ ನ್ಯೂಸ್

ಅಮರನಾಥ ಯಾತ್ರೆಯಿಂದ ಹಿಂದಿರುಗುತ್ತಿದ್ದ ಬಸ್ ಬ್ರೇಕ್​ಫೇಲ್​, ಬಸ್​ನಿಂದ ಹಾರಿ ಗಾಯಗೊಂಡ ಪ್ರಯಾಣಿಕರು

ಅಮರನಾಥ ಯಾತ್ರೆ ಮುಗಿಸಿ ಪಂಜಾಬ್​ನ ಹೋಶಿಯಾರ್​ಪುರಕ್ಕೆ ಹಿಂದಿರುಗುತ್ತಿರುವಾಗ ಬಸ್​ನ ಬ್ರೇಕ್​ ಫೇಲ್​ ಆದ ಪರಿಣಾಮ ಯಾತ್ರಿಕರು ಬಸ್ನಿಂದ ಹಾರಿ ಗಾಯಗೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯಲ್ಲಿ…

Read More »
Back to top button